ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ನಟಿಗೆ ಒಂದು ವರ್ಷ ಜೈಲೇ ಗತಿ!
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ (Gold Smuggling Case) ಬಂಧನಕ್ಕೆ ಒಳಗಾಗಿರುವ ಸ್ಯಾಂಡಲ್ವುಡ್ ನಟಿ ರನ್ಯಾ…
ತೆಲಂಗಾಣ ಮಾಡೆಲ್ ಜಾತಿ ಜನಗಣತಿಗೆ ಕಾಂಗ್ರೆಸ್ ಮಣೆ- ಸಿದ್ದರಾಮಯ್ಯ ವರದಿ ಕಸದ ಬುಟ್ಟಿಗೆ: ಶಾಸಕ ಸುನಿಲ್ ಕುಮಾರ್ ವ್ಯಂಗ್ಯ
ಬೆಂಗಳೂರು: ಕರ್ನಾಟಕ ಬಿಟ್ಟು ತೆಲಂಗಾಣ ಮಾಡೆಲ್ ಜಾತಿ ಜನಗಣತಿ (Caste Census) ನಡೆಸಲು ಕಾಂಗ್ರೆಸ್ನ ಒಬಿಸಿ…
RE ಸಂಶೋಧನೆ, ನಾವೀನ್ಯತೆ; 1.27 ಲಕ್ಷ ಕೋಟಿ ಯೋಜನೆಗೆ ಕೇಂದ್ರ ಅಸ್ತು: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ನವೀಕರಿಸಬಹುದಾದ ಇಂಧನ ವಲಯದಲ್ಲಿ ಸಂಶೋಧನಾ ಅಭಿವೃದ್ಧಿ ಮತ್ತು ನಾವೀನ್ಯತೆ (RDI)ಗಾಗಿ 1.27 ಲಕ್ಷ ಕೋಟಿ…
ಆ.4 ರಿಂದ ಅಮೆರಿಕದಲ್ಲಿ ಶಾಸಕಾಂಗ ಶೃಂಗಸಭೆ – ಸಭಾಪತಿ ಹೊರಟ್ಟಿ ನೇತೃತ್ವದಲ್ಲಿ MLCಗಳ ನಿಯೋಗ ಭಾಗಿ
ಬೆಂಗಳೂರು: ಮುಂದಿನ ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೆರಿಕದ ಬೋಸ್ಟನ್ ನಗರದಲ್ಲಿ (Boston City)…
ರಾಜ್ಯದಲ್ಲಿ ಹೂಡಿಕೆ: ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಜೊತೆ ರೋಲ್ಸ್ ರಾಯ್ಸ್ ಕಂಪನಿ ಮಾತುಕತೆ
ಬೆಂಗಳೂರು: ಜಾಗತಿಕ ಮಟ್ಟದ ಅಗ್ರಗಣ್ಯ ಕಂಪನಿಗಳಲ್ಲಿ ಒಂದಾಗಿರುವ, ರಕ್ಷಣೆ ಹಾಗೂ ವೈಮಾಂತರಿಕ್ಷ ವಲಯದಲ್ಲಿ ಹೆಸರು ಮಾಡಿರುವ…
ಕೇರಳ ನರ್ಸ್ ತಪ್ಪಿಗೆ ಕ್ಷಮೆಯಿಲ್ಲ, ಗಲ್ಲಿಗೇರಿಸಲೇಬೇಕು: ಕೊಲೆಯಾದ ಯೆಮನ್ ವ್ಯಕ್ತಿ ಸಹೋದರ ಪ್ರತಿಕ್ರಿಯೆ
ಸನಾ: ಕೇರಳ ನರ್ಸ್ ನಿಮಿಷಾ ಪ್ರಿಯಾಳನ್ನು (Nimisha Priya) ಕ್ಷಮಿಸಲು ಸಾಧ್ಯವಿಲ್ಲ ಎಂದು ಆಕೆಯಿಂದ ಕೊಲೆಯಾದ…
ಗದಗ | ವಿಚಿತ್ರ ಲವ್ಜಿಹಾದ್ ಪ್ರಕರಣ – ಬಲವಂತವಾಗಿ ಹಿಂದೂ ಯುವಕನ ಮತಾಂತರ ಮಾಡಿಸಿರೋ ಆರೋಪ
ಗದಗ: ಪ್ರೀತಿಸಿ ಮದುವೆಯಾದ ವಿವಾಹಿತೆ ಹಿಂದೂ ಯುವಕನನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿರೋ ಆರೋಪ ಗದಗ…
ಬೆಂಗಳೂರು ಜಲಮಂಡಳಿಯಲ್ಲಿ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು: ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ (BWSSB) ಕಾನೂನು ಅಧಿಕಾರಿ ಹುದ್ದೆಗೆ ಗುತ್ತಿಗೆ ಆಧಾರದ…
ಕೃಷ್ಣಾ ನದಿ ನೀರು ಹಂಚಿಕೆ ವಿವಾದ – ಅಂತಿಮ ವರದಿ ಸಲ್ಲಿಕೆಗೆ ಜು.31ರವರೆಗೆ ಅವಧಿ ವಿಸ್ತರಣೆ
ನವದೆಹಲಿ: ಕೃಷ್ಣಾ ನದಿ (Krishna River) ಅಂತರ-ರಾಜ್ಯ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಅಂತಿಮ ವರದಿ…
ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್ ಫ್ರೆಂಡ್ ಚಿತ್ರದ ಫಸ್ಟ್ ಸಾಂಗ್ ರಿಲೀಸ್
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮತ್ತು ಪ್ರತಿಭಾನ್ವಿತ ನಟ ದೀಕ್ಷಿತ್ ಶೆಟ್ಟಿ ನಟನೆಯ ಬಹುನಿರೀಕ್ಷಿತ ಸಿನಿಮಾ…