ಟಿ.ನರಸೀಪುರ ಪುರಸಭೆಯಲ್ಲಿ 40 ಕೋಟಿ ತೆರಿಗೆ ವಂಚನೆ ಆರೋಪ – ಆಡಿಯೋ ಸ್ಫೋಟ
ಮೈಸೂರು: ಜಿಲ್ಲೆಯ ಟಿ.ನರಸೀಪುರ ಪುರಸಭೆಯಲ್ಲಿ (T Narasipura Municipality) 40 ಕೋಟಿ ರೂ. ತೆರಿಗೆ ವಂಚನೆ…
ದೇಶದ 2ನೇ ಅತಿ ಸುದೀರ್ಘ ಪ್ರಧಾನಿ ಮೋದಿ – ಇಂದಿರಾ ಗಾಂಧಿ ದಾಖಲೆ ಭಗ್ನ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಮಾಜಿ ಪ್ರಧಾನಿ ಇಂದಿರಾ ಗಾಂಧಿ ದಾಖಲೆ ಮುರಿದಿದ್ದಾರೆ.…
ನಿಸ್ಸಾನ್ ಮ್ಯಾಗ್ನೈಟ್ ಕಾರ್ಗೆ ಸಿಕ್ತು 5-ಸ್ಟಾರ್ ಸೇಫ್ಟಿ ರೇಟಿಂಗ್
ನಿಸ್ಸಾನ್ ಮ್ಯಾಗ್ನೈಟ್ (Nisasn Magnite) ಕಾರು ಗ್ಲೋಬಲ್ NCAP (Global NCAP) ಕ್ರ್ಯಾಶ್ ಟೆಸ್ಟ್ನಲ್ಲಿ 5-ಸ್ಟಾರ್…
Exclusive: ಸರ್ಕಾರದ ಅಧಿಕಾರಿಗಳ ನಡುವೆಯೇ ಬೀದಿ ಕಾಳಗ – ಸಿಎಂ & ಡಿಸಿಎಂ ವಿಶೇಷಾಧಿಕಾರಿಗಳ ಮಧ್ಯೆ ಜಗಳ
- ಬೂಟು ಕಳೆದುಕೊಂಡು ಹೊಡೆಯುವುದಾಗಿ ಡಿಕೆಶಿ ವಿಶೇಷ ಕರ್ತವ್ಯ ಅಧಿಕಾರಿ ಮೇಲೆ ದರ್ಪ? ನವದೆಹಲಿ: ದೆಹಲಿ…
ಅಪ್ರಾಪ್ತೆ ಮೇಲೆ 2 ವರ್ಷಗಳಿಂದ ಅತ್ಯಾಚಾರ ಎಸಗಿದ ಆರೋಪ – RCB ಸ್ಟಾರ್ ಯಶ್ ದಯಾಳ್ ವಿರುದ್ಧ ಪೋಕ್ಸೊ ಕೇಸ್
ಜೈಪುರ: ಬಾಲಕಿಯೊಬ್ಬಳ ಮೇಲೆ 2 ವರ್ಷಗಳಿಂದ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಯಲ್…
ಪ್ರೀತಿಸಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದವಳು ಅನುಮಾನಾಸ್ಪದ ಸಾವು – ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ
ನೆಲಮಂಗಲ: ಮಹಿಳೆಯೊಬ್ಬಳು ಅನುಮಾನಾಸ್ಪವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ (Anchepalya) ಗ್ರಾಮದಲ್ಲಿ ನಡೆದಿದೆ.…
ಲೋಕದ ಕಣ್ಣಿಗೆ ಈ ‘ದೇವದಾಸಿ’ಯೂ ಕೂಡ ಎಲ್ಲರಂತೆ ಹೆಣ್ಣಾಗಿ ಯಾಕೆ ಕಾಣಲಿಲ್ಲ..!?
- ಮೂರು ಮಕ್ಕಳ ಶಿಕ್ಷಣದ ಜೊತೆ ತನ್ನ ವಿದ್ಯಾಭ್ಯಾಸ ಮುಂದುವರೆಸಿದ ದೇವದಾಸಿ ಮಹಿಳೆಯ ಬದುಕಿನ ಕಥೆ!…
ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಕೇಸ್; ಬೆಳ್ತಂಗಡಿಯಲ್ಲಿ ಕಚೇರಿ ತೆರೆಯಲಿರುವ ಎಸ್ಐಟಿ
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣದ ತನಿಖೆಗೆ ಇಂದು ಎಸ್ಐಟಿ (SIT) ಅಧಿಕಾರಿಗಳ ತಂಡ…
ಶಾಲಾ ಕಟ್ಟಡ ಕುಸಿದು 4 ಮಕ್ಕಳ ದಾರುಣ ಸಾವು – ಅವಶೇಷಗಳ ಅಡಿ ಸಿಲುಕಿದ 60 ಮಕ್ಕಳು
ಜೈಪುರ: ಪ್ರಾಥಮಿಕ ಶಾಲಾ ಕಟ್ಟದ ಮೇಲ್ಛಾವಣಿ ಕುಸಿದು (School Building Collapses) ಕನಿಷ್ಠ ನಾಲ್ವರು ಮಕ್ಕಳು…
ನವೀಕರಿಸಬಹುದಾದ ಇಂಧನದಿಂದ 4 ಲಕ್ಷ ಕೋಟಿ ರೂ. ಉಳಿತಾಯ: ಪ್ರಹ್ಲಾದ್ ಜೋಶಿ
- `ಮೆರ್ಕಾಮ್ ಇಂಡಿಯಾ' ಶೃಂಗಸಭೆಯಲ್ಲಿ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ - ದೇಶದಲ್ಲಿ 14.9 ಬಿಲಿಯನ್…