NFSA ಲಾಭಾರ್ಥಿಗಳ ಮಿತಿ ಹೆಚ್ಚಿಸುವಂತೆ ಕರ್ನಾಟಕ ಸರ್ಕಾರ ಮನವಿ
ನವದೆಹಲಿ: ಕನ್ನಡ ರಾಜ್ಯದ ಜನಸಂಖ್ಯಾ ಬೆಳವಣಿಗೆಯ ಬೆಳಕಿನಲ್ಲಿ, ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ವ್ಯಾಪ್ತಿಯಲ್ಲಿನ ಎನ್ಎಫ್ಎಸ್ಎ…
ಶಿವನ ದೇವಸ್ಥಾನಕ್ಕಾಗಿ ಥಾಯ್ಲೆಂಡ್, ಕಾಂಬೋಡಿಯಾ ಮಧ್ಯೆ ಗಡಿಯಲ್ಲಿ ಘರ್ಷಣೆ!
ಬ್ಯಾಂಕಾಕ್: ಶಿವನ ದೇವಸ್ಥಾನದ (Shiva Temple) ವಿಚಾರದ ಬಗ್ಗೆ ಥಾಯ್ಲೆಂಡ್ ಮತ್ತು ಕಾಂಬೋಡಿಯಾದ (Thailand-Cambodia Clash)…
ಸತ್ತವರು, ಶಾಶ್ವತವಾಗಿ ವಲಸೆ ಹೋದವರನ್ನು ಪಟ್ಟಿಯಲ್ಲಿ ಸೇರಿಸಲು ಸಾಧ್ಯನಾ? – ಚುನಾವಣಾ ಆಯೋಗ ಸಮರ್ಥನೆ
- 4ನೇ ದಿನವೂ ಸಂಸತ್ನಲ್ಲಿ ಹಂಗಾಮಾ, ನಾಳೆಗೆ ಮುಂದೂಡಿಕೆ ನವದೆಹಲಿ: ಬಿಹಾರದಲ್ಲಿ (Bihar) ನಡೆಯುತ್ತಿರುವ ಮತದಾರರ…
15 ವರ್ಷದಿಂದ ನಡೆಯುತ್ತಿದೆ ಬಳ್ಳಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ- ತಲೆ ಕೆಡಿಸಿಕೊಳ್ಳದ ಜನಪ್ರತಿನಿಧಿಗಳು
- 124 ಕೋಟಿ ಖರ್ಚಾಗಿದ್ರೂ ಉದ್ಘಾಟನೆ ಭಾಗ್ಯ ಇಲ್ಲ ಬಳ್ಳಾರಿ: ಸಾಮಾನ್ಯವಾಗಿ ಒಂದು ದೊಡ್ಡ ಆಸ್ಪತ್ರೆಯ…
DCC Bank Election| ಲಿಂಗಾಯತ ನಾಯಕರ ಸಭೆಗೆ ಜಾರಕಿಹೊಳಿ ಬ್ರದರ್ಸ್ ಚೆಕ್ಮೇಟ್!
ಚಿಕ್ಕೋಡಿ: ಡಿಸಿಸಿ ಬ್ಯಾಂಕ್ ಚುನಾವಣೆ (Belagavi DCC Bank) ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಜಾರಕಿಹೊಳಿ ಸಹೋದರರನ್ನು…
ರಾಮೇಶ್ವರಂ ಕೆಫೆ ತಿಂಡಿಯಲ್ಲಿ ಜಿರಳೆ ಪತ್ತೆ ಕೇಸ್ – ಹಣಕ್ಕಾಗಿ ಬ್ಲ್ಯಾಕ್ಮೇಲ್ ಆರೋಪದಡಿ ಗ್ರಾಹಕನ ವಿರುದ್ಧ ದೂರು
ಬೆಂಗಳೂರು: ಕೆಂಪೇಗೌಡ ಏರ್ಪೋರ್ಟ್ನ ರಾಮೇಶ್ವರಂ ಕೆಫೆ (Rameshwaram Cafe) ತಿಂಡಿಯಲ್ಲಿ ಜಿರಳೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ…
Kalasa | ಚಾಲಕನ ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದ ಪಿಕಪ್ – ಯುವಕ ಸಾವು
ಚಿಕ್ಕಮಗಳೂರು: ಮಲೆನಾಡಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಭದ್ರಾ ನದಿಗೆ ಪಿಕಪ್ ಬಿದ್ದ…
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (Renukaswamy) ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ. ಭಾರತದ ಸಾಮಾನ್ಯ…
ಕರ್ನಾಟಕದಲ್ಲಿ ವಂಚನೆ | ರಾಹುಲ್ ಆರೋಪಕ್ಕೆ ಹೈಕೋರ್ಟ್ ತೀರ್ಪಿಗಾಗಿ ಕಾಯಿರಿ ಎಂದ ಚುನಾವಣಾ ಆಯೋಗ
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಕರ್ನಾಟಕದ (Karnataka) ಒಂದು ಕ್ಷೇತ್ರದಲ್ಲಿ ವಂಚನೆ ನಡೆದಿದೆ…
ರಾಹುಲ್ ಗಾಂಧಿ ಆರೋಪ ನಿಜ, ಬೆಂ.ಗ್ರಾಮಾಂತರ ಕ್ಷೇತ್ರದ ಮತದಾನದಲ್ಲೂ ಗೋಲ್ಮಾಲ್ ನಡೆದಿದೆ – ಡಿಕೆಶಿ
ಬೆಂಗಳೂರು: ರಾಹುಲ್ ಗಾಂಧಿ (Rahul Gandhi) ಅವರು ಮಾಡಿರುವ ಆರೋಪ ನಿಜ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ…