ಜಾತ್ರೆಯಲ್ಲಿ ಲವ್… ಓಯೋ ರೂಮಲ್ಲಿ ಕೆಲಸ ಮುಗಿದ್ಮೇಲೆ ಆಂಟಿಯನ್ನ ಇರಿದು ಕೊಂದ ಟೆಕ್ಕಿ
- ನನಗೆ ಸಿಕ್ಕವಳು ಬೇರೆ ಯಾರಿಗೂ ಸಿಗಬಾರ್ದು ಅಂತ ಸೈಕೋ ವರ್ತನೆ - ಅಂದಕ್ಕೂ ಐಶ್ವರ್ಯಕ್ಕೂ…
ಭಾರೀ ಮಳೆಗೆ ಅವಾಂತರ ಸೃಷ್ಟಿ – ಕೋಟ್ಯಂತರ ರೂ. ಮೌಲ್ಯದ 30 ಎಕರೆ ದಾಳಿಂಬೆ ನಾಶ
ರಾಯಚೂರು: ಜಿಲ್ಲೆಯಲ್ಲಿ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಗೆ ಕೋಟ್ಯಂತರ ರೂಪಾಯಿ ಮೌಲ್ಯದ 30 ಎಕರೆ…
ಪರಿಷತ್ಗೆ ರಾಮೇಶ್ ಬಾಬು ನಾಮನಿರ್ದೇಶನ ಮಾಡಬೇಡಿ – ರಾಜ್ಯಪಾಲರಿಗೆ ದೂರು
ಬೆಂಗಳೂರು: ರಮೇಶ್ ಬಾಬು (Ramesh Babu) ಅವರನ್ನು ವಿಧಾನಪರಿಷತ್ ಸದಸ್ಯ ಸ್ಥಾನ ನಾಮನಿರ್ದೇಶನ ಮಾಡದಂತೆ ರಾಜ್ಯಪಾಲ…
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸರ್ಕಾರದ ಹತ್ಯಾಕಾಂಡ: ಶರವಣ
ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸರ್ಕಾರದಿಂದ ಆದ ಹತ್ಯಾಕಾಂಡ. ಇದಕ್ಕೆ ಸರ್ಕಾರವೇ ಹೊಣೆ. ಸಿಎಂ, ಡಿಸಿಎಂ,…
ವಾಲ್ಮೀಕಿ ಸಮುದಾಯದ ದಯಾನಂದ್ ಮೇಲೆ ಏಕೆ ಸಿಎಂಗೆ ಕೋಪ – ಪ್ರತಾಪ್ ಸಿಂಹ ಪ್ರಶ್ನೆ
- ಹಿಂದೂ ವಿರೋಧಿಯಾಗಿದ್ದ ಸಿದ್ದರಾಮಯ್ಯ ಪೊಲೀಸ್ ಇಲಾಖೆ ವಿರೋಧಿಯಾಗಿದ್ದಾರೆ ಅಂತ ಕಿಡಿ ಮೈಸೂರು: ಇಷ್ಟು ದಿನ…
ಸರ್ಕಾರಕ್ಕೂ ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೂ ಸಂಬಂಧವಿಲ್ಲ- ಹೆಚ್.ಕೆ.ಪಾಟೀಲ್
ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ (Chinnaswamy Stampede) ಪ್ರಕರಣಕ್ಕೂ, ಅದೇ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೂ ಹಾಗೂ ಸರ್ಕಾರಕ್ಕೂ…
ವಿಶ್ವದ ದೊಡ್ಡ ಕಂಟೇನರ್ ಹಡಗು ವಿಳಿಂಜಂ ಬಂದರಿಗೆ ಆಗಮನ
ತಿರುವನಂತಪುರಂ: ವಿಶ್ವದ ಅತಿದೊಡ್ಡ ಕಂಟೇನರ್ ಹಡಗು ಎಂಎಸ್ಸಿ ಐರಿನಾ (Mediterranean Shipping Company IRINA) ಸೋಮವಾರ…
Bengaluru | ಅನೈತಿಕ ಸಂಬಂಧ ಆರೋಪ – ಮಹಿಳೆ ದೇಹ ಬೆತ್ತಲೆಗೊಳಿಸಿ ಹತ್ಯೆಗೈದ ಪಾಗಲ್ ಪ್ರೇಮಿ
- ಆಂಟಿ ಸಿಗದೇ ತಲೆ ಕೆಡಿಸಿಕೊಂಡು ಹುಚ್ಚನಂತಾಗಿದ್ದ ಪ್ರೇಮಿ - ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ ಸಾಫ್ಟ್ವೇರ್…
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ; ತನಿಖಾ ಆಯೋಗದ ಮುಂದೆ ಮಾಹಿತಿ ಕೊಡ್ತೀವಿ – ಪರಮೇಶ್ವರ್
ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ (Chinnaswamy Stampede) ಪ್ರಕರಣದ ಬಗ್ಗೆ ತನಿಖಾ ಆಯೋಗದ ಮುಂದೆ ಮಾಹಿತಿ ಕೊಡುವುದಾಗಿ…
Kerala | ಕೋಝಿಕ್ಕೋಡ್ನ ಬೇಪೋರ್ ಕರಾವಳಿಯಲ್ಲಿ ಸರಕು ಹಡಗಿಗೆ ಬೆಂಕಿ
ತಿರುವನಂತಪುರಂ: ಸರಕು ಹಡಗಿನಲ್ಲಿ (Cargo Ship) ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಕೋಝಿಕ್ಕೋಡ್ನ (Kozhikode) ಬೇಪೋರ್…