ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ರದ್ದು
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದ ಹಿನ್ನೆಲೆ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ವ್ಯವಸ್ಥೆಯನ್ನು ರದ್ದುಗೊಳಿಸಲಾಗಿದೆ.…
ದತ್ತಪೀಠ ಮಾರ್ಗದಲ್ಲಿ ಕಾರು, ಜೀಪ್ ಡಿಕ್ಕಿ – ಕಿಲೋಮೀಟರ್ಗಟ್ಟಲೇ ಟ್ರಾಫಿಕ್ ಜಾಮ್!
ಚಿಕ್ಕಮಗಳೂರು: ರಾಜ್ಯದ ಸುಪ್ರಸಿದ್ಧ ಪ್ರವಾಸಿ ತಾಣ ಪಶ್ಚಿಮ ಘಟ್ಟ ತಪ್ಪಲಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಕವಿಕಲ್…
5 ಹುಲಿಕೊಂದ ಹಂತರು ಲಾಕ್ – ಕೊನೆಗೂ ಹೊರಬಂತು ರಹಸ್ಯ, 3 ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನ ಕೊಂದ ಕಿರಾತಕರು ಕೊನೆಗೂ ಅಂದರ್ ಆಗಿದ್ದಾರೆ. ಹುಲಿ…
ಈ ಬಾರಿ ದಸರಾ ಸಿದ್ದರಾಮಯ್ಯ ಅಲ್ಲ ನೂತನ ಸಿಎಂ ಮಾಡ್ತಾರೆ: ಆರ್. ಅಶೋಕ್ ಭವಿಷ್ಯ
ಮೈಸೂರು: ಈ ಬಾರಿ ದಸರಾ ಸಿದ್ದರಾಮಯ್ಯ ಅಲ್ಲ ನೂತನ ಸಿಎಂ ಮಾಡ್ತಾರೆ ಎಂದು ವಿಪಕ್ಷ ನಾಯಕ…
ರಾಜ್ಯದಲ್ಲಿ ಆರಿದ್ರಾ ಮಳೆಯಬ್ಬರ – 93 ವರ್ಷಗಳ ಬಳಿಕ ಜೂನ್ನಲ್ಲೇ KRS 123 ಅಡಿ ಭರ್ತಿ
ಬೆಂಗಳೂರು: ರಾಜ್ಯದಲ್ಲಿ ಆರಿದ್ರಾ ಮಳೆ ಅಬ್ಬರ ಜೋರಾಗಿದೆ. ಕಾವೇರಿ ಜಲಾನಯನ ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ,…
ಮಂಗಳೂರು | ಸುಹಾಸ್ ಶೆಟ್ಟಿ ಕೇಸ್ಗೆ ಟ್ವಿಸ್ಟ್ – ಹಂತಕರಿಗೆ ವಿದೇಶದಿಂದ ಲಕ್ಷ ಲಕ್ಷ ಫಂಡಿಗ್
- ಹತ್ಯೆಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆಯ ನಂಟು ಮಂಗಳೂರು: ಹಿಂದೂ ಕಾರ್ಯಕರ್ತರ ಸುಹಾಸ್ ಶೆಟ್ಟಿ ಹತ್ಯೆ…
ಅಕ್ರಮ ಸಂಬಂಧ ಆರೋಪ – ಮಹಿಳೆಯ ವಿವಸ್ತ್ರಗೊಳಿಸಿ, ತಲೆ ಬೋಳಿಸಿ ಚಿತ್ರಹಿಂಸೆ
ಹೈದರಾಬಾದ್: ವಿವಾಹಿತ ಮಹಿಳೆಯೊಬ್ಬಳು ಸಂಬಂಧಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಕುಟುಂಬಸ್ಥರು ವಿವಸ್ತ್ರಗೊಳಿಸಿ ಮಂಚಕ್ಕೆ ಕಟ್ಟಿ,…
ಕೆಂಪೇಗೌಡ ಏರ್ಪೋರ್ಟ್ ಬಳಿ ಕೇಂದ್ರ ಸರ್ಕಾರದಿಂದ NIMHANS ಪಾಲಿಟ್ರೌಮಾ ಘಟಕಕ್ಕೆ ಅನುಮೋದನೆ
-300 ಹಾಸಿಗೆಗಳ ಪಾಲಿಟ್ರೌಮಾ ಕೇಂದ್ರಕ್ಕೆ ಹಣಕಾಸು ಸಚಿವಾಲಯದ ತಾತ್ವಿಕ ಅನುಮೋದನೆ ನವದೆಹಲಿ: ಕೇಂದ್ರ ಹಣಕಾಸು ಸಚಿವಾಲಯದ…
ಪಾಕಿಸ್ತಾನ | ಪ್ರವಾಹದಲ್ಲಿ ಕೊಚ್ಚಿ ಹೋದ 9 ಜನ – 18 ಸದ್ಯಸರ ಕುಟುಂಬದ ದುರಂತ ಪ್ರವಾಸ
ಇಸ್ಲಾಮಾಬಾದ್: ದಿಢೀರ್ ಪ್ರವಾಹದಿಂದಾಗಿ ಪ್ರವಾಸಕ್ಕೆಂದು ಹೋಗಿದ್ದ 18 ಜನರ ಪೈಕಿ 9 ಜನರು ಸಾವನ್ನಪ್ಪಿರುವ ಘಟನೆ…
ಹದಿ ಹರೆಯದವರೇ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರಾ? – ಹಾಸನದಲ್ಲಿ 18 ಮಂದಿ ಬಲಿ!
- ಬಾಲಿವುಡ್ ನಟಿ ಶೆಫಾಲಿಯೂ ಹಠಾತ್ ಸಾವು ಬೆಂಗಳೂರು/ಹಾಸನ: ದೇಶದಲ್ಲಿ ಹದಿ ಹರೆಯದವರು ಹೃದಯಾಘಾತದಿಂದ (Heart…