ಮತಗಳ್ಳತನ ಆಗಿದ್ರೆ ವಿಧಾನಸಭೆ ಎಲೆಕ್ಷನ್ನಲ್ಲಿ ಕಾಂಗ್ರೆಸ್ ಹೇಗೆ ಗೆಲ್ತು: ವಿಜಯೇಂದ್ರ ಪ್ರಶ್ನೆ
- ಸಿಎಂ, ಡಿಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು; ಬಿವೈವಿ ಆಗ್ರಹ ಬೆಂಗಳೂರು: ಮತಗಳ್ಳತನ ಆರೋಪ…
PUBLiC TV Impact | ಕೊನೆಗೂ ದೇವದಾಸಿ ಮಹಿಳೆಯ ಮಗಳಿಗೆ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಸೀಟು ಹಂಚಿಕೆ
- 1 ವರ್ಷದಿಂದಲೂ ಸೀಟು ಸಿಗದೇ ಅಲೆದಾಡಿದ್ದ ಮಹಿಳೆ ಬೆಂಗಳೂರು: ವಿಜಯನಗರ (Vijayanagara) ಜಿಲ್ಲೆಯ ದೇವದಾಸಿ…
ಸೌಮ್ಯ ರೇಪ್ & ಮರ್ಡರ್ ಕೇಸ್ | ಕಣ್ಣೂರು ಸೆಂಟ್ರಲ್ ಜೈಲ್ನಿಂದ ಪರಾರಿಯಾಗಿದ್ದ ಆರೋಪಿ ಅರೆಸ್ಟ್
ತಿರುವನಂತಪುರಂ: ಸೌಮ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಶುಕ್ರವಾರ ಕೇರಳದ ಕಣ್ಣೂರು ಕೇಂದ್ರ ಕಾರಾಗೃಹದಿಂದ…
ಬೆಂಗಳೂರು ವಿಶ್ವವಿದ್ಯಾಲಯದ ಸಮಸ್ಯೆಗಳನ್ನ ಪರಿಹಾರ ಮಾಡಿ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ (Bengaluru University) ದಲಿತ ಅಧಿಕಾರಿಗಳು, ಪ್ರೊಫೆಸರ್ಗಳು, ಸಿಬ್ಬಂದಿ ಸಾಮೂಹಿಕ ರಾಜೀನಾಮೆ ನೀಡಿದ…
ಬೆಂಗಳೂರು | ಪ್ಯಾಸೆಂಜರ್ ಬ್ಯಾಗ್ಗೆ ಗೋಲ್ಡ್ ಬಿಸ್ಕೆಟ್ ಅಂಟಿಸಿ ಸ್ಮಗ್ಲರ್ ಎಸ್ಕೇಪ್ – 3.5 ಕೆಜಿ ಚಿನ್ನ ಪತ್ತೆ
ಬೆಂಗಳೂರು: ದುಬೈ (Dubai) ಪ್ಯಾಸೆಂಜರ್ ಬ್ಯಾಗ್ಗೆ 3.5 ಕೆಜಿ ಚಿನ್ನದ ಬಿಸ್ಕೆಟ್ ಅಂಟಿಸಿ, ಗೋಲ್ಡ್ ಸ್ಮಗ್ಲರ್…
ಬಿಕ್ಲು ಶಿವ ಕೊಲೆ ಕೇಸ್; ಬಂಧಿತ ಹಂತಕರ ಮೇಲೆ ರೌಡಿಶೀಟ್ ತೆರೆದ ಪೊಲೀಸರು
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ (Biklu Shiva) ಕೊಲೆ ಮಾಡಿ ಬಂಧನವಾಗಿರುವ ಹಂತಕರ ವಿರುದ್ಧ ಪೊಲೀಸರು…
ಬಿಹಾರ ಮಾತ್ರವಲ್ಲ ದೇಶಾದ್ಯಂತ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ ಮುಂದಾದ ಚುನಾವಣಾ ಆಯೋಗ
ನವದೆಹಲಿ: ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆಸಲು ದೇಶಾದ್ಯಂತ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ…
ಸದ್ಯಕ್ಕೆ ಮುಡಾ ಸೈಟ್ ವಾಪಸ್ ಕೇಳಲ್ಲ: ಸಿಎಂ ಪುತ್ರ ಯತೀಂದ್ರ ಸ್ಪಷ್ಟನೆ
ಮೈಸೂರು: ಸದ್ಯಕ್ಕೆ ಮುಡಾ ಸೈಟ್ (MUDA Case) ವಾಪಸ್ ಕೇಳಲ್ಲ ಎಂದು ಸಿಎಂ ಪುತ್ರ ಹಾಗೂ…
ರಾಜ್ಯಕ್ಕೆ ಕೊಡಬೇಕಾದ ಯೂರಿಯಾ ಕೂಡಲೇ ಬಿಡುಗಡೆ ಮಾಡಿ – ಕೇಂದ್ರ ಸಚಿವರಿಗೆ ಸಿಎಂ ಪತ್ರ
ಬೆಂಗಳೂರು: ರಾಜ್ಯದಲ್ಲಿ ಉಂಟಾಗುತ್ತಿರುವ ಯೂರಿಯಾ (Urea) ಕೊರತೆ ಹಿನ್ನಲೆಯಲ್ಲಿ ರಾಜ್ಯಕ್ಕೆ ಕೊಡಬೇಕಾದ ಯೂರಿಯಾವನ್ನು ಕೂಡಲೇ ಬಿಡುಗಡೆಗೊಳಿಸುವಂತೆ…
ಕೊಡಗಿನ ದೇವರಕೊಲ್ಲಿ ಬಳಿ ಲಾರಿ, ಕಾರಿನ ನಡುವೆ ಭೀಕರ ಅಪಘಾತ – ನಾಲ್ವರು ದುರ್ಮರಣ
ಮಡಿಕೇರಿ: ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ (Accident) ನಡೆದು ನಾಲ್ವರು ಸಾವನ್ನಪ್ಪಿದ ಘಟನೆ…