Public TV ► Latest Kannada News, Public Tv Kannada Live, Public TV News https://publictv.in Public Tv Covers The Latest Bengaluru News, Mysuru News, Hubballi News, Dharwad News, Belagavi News & National News in Kannada. We Provide Latest Kannada News Fri, 17 Feb 2023 19:16:37 +0000 en-US 1.2 https://publictv.in https://publictv.in 1 https://publictv.in/wp-content/uploads/2023/02/cropped-20230201_073548_0000-32x32.png Public TV ► Latest Kannada News, Public Tv Kannada Live, Public TV News https://publictv.in 32 32 <![CDATA[ಮೀನು ಖಾದ್ಯ ಪ್ರಿಯರಿಗಾಗಿ ರುಚಿಯಾದ ತಂದೂರಿ ಫಿಶ್ ರೆಸಿಪಿ]]> https://publictv.in/delicious-tandoori-fish-recipe-for-fish-lovers/ Wed, 01 Feb 2023 02:30:55 +0000 https://publictv.in/?p=1025460 ನೀವು ಮೀನು ಖಾದ್ಯ ಪ್ರಿಯರಾಗಿದ್ದರೆ ಒಮ್ಮೆ ನೀವು ಕೈಯಾರೆ ಮಾಡಿ ರುಚಿ ನೋಡಲೇ ಬೇಕಾದ ರೆಸಿಪಿಯೊಂದನ್ನು ನಾವು ಹೇಳಿಕೊಡುತ್ತೇವೆ. ತಂದೂರಿ ಫಿಶ್ ರೆಸಿಪಿ ಮಸಾಲೆಯುಕ್ತವಾಗಿದ್ದು, ನೀವಿದನ್ನೊಮ್ಮೆ ಸವಿದರೆ ಮತ್ತೆ ಮತ್ತೆ ಬೇಕೆನ್ನುತ್ತೀರಿ. ರುಚಿಯಾದ ತಂದೂರಿ ಫಿಶ್ (Tandoori Fish) ಮಾಡುವ ಸುಲಭ ವಿಧಾನ ಇಲ್ಲಿದೆ.

ಬೇಕಾಗುವ ಪದಾರ್ಥಗಳು: ಮೀನು - 500 ಗ್ರಾಂ (ಮೂಳೆಗಳಿಲ್ಲದ, ತುಂಡುಗಳಾಗಿ ಕತ್ತರಿಸಿದ ಮೀನನ್ನು ಬಳಸಿ) ತುರಿದ ಬೆಳ್ಳುಳ್ಳಿ - 8 ತುರಿದ ಶುಂಠಿ - 1 ಇಂಚು ಜೀರಿಗೆ ಪುಡಿ - ಅರ್ಧ ಟೀಸ್ಪೂನ್ ಉಪ್ಪು - 1 ಟೀಸ್ಪೂನ್ ಕಡಲೆ ಹಿಟ್ಟು - 1 ಟೀಸ್ಪೂನ್ ಹೆಚ್ಚಿದ ಕೊತ್ತಂಬರಿ ಸೊಪ್ಪು - 50 ಗ್ರಾಂ ನಿAಬೆ ರಸ - 2 ಟೀಸ್ಪೂನ್ ಕೆಂಪು ಮೆಣಸಿನ ಪುಡಿ - 1 ಟೀಸ್ಪೂನ್ ಗರಂ ಮಸಾಲಾ - ಅರ್ಧ ಟೀಸ್ಪೂನ್ ಎಣ್ಣೆ - 50 ಎಂಎಲ್ ಮೊಸರು - 100 ಗ್ರಾಂ ಇದನ್ನೂ ಓದಿ: ನಾಲಿಗೆಯ ರುಚಿ ಹೆಚ್ಚಿಸುವ ಚಿಕನ್ ಹಾಟ್ ಆ್ಯಂಡ್ ಸೋರ್ ಸೂಪ್ ರೆಸಿಪಿ

ಮಾಡುವ ವಿಧಾನ: * ಮೊದಲಿಗೆ ಒಂದು ಪ್ಯಾನ್ ತೆಗೆದುಕೊಂಡು, ಅದರಲ್ಲಿ ಸ್ವಲ್ಪ ಎಣ್ಣೆ ಬಿಸಿ ಮಾಡಿ, ಕಡಲೆ ಹಿಟ್ಟನ್ನು ಸೇರಿಸಿ ಪರಿಮಳ ಬರುವವರೆಗೆ ಹುರಿಯಿರಿ. ಬಳಿಕ ಅದನ್ನು ಪಕ್ಕಕ್ಕಿಡಿ. * ಒಂದು ದೊಡ್ಡ ಪಾತ್ರೆ ತೆಗೆದುಕೊಂಡು, ಅದರಲ್ಲಿ ಉಳಿದ ಎಣ್ಣೆ, ಕೆಂಪು ಮೆಣಸಿನ ಪುಡಿ, ಜೀರಿಗೆ ಪುಡಿ, ಗರಂ ಮಸಾಲೆ ಪುಡಿ, ನಿಂಬೆ ರಸ, ಬೆಳ್ಳುಳ್ಳಿ, ಶುಂಠಿ, ಕೊತ್ತಂಬರಿ ಸೊಪ್ಪು ಹಾಗೂ ಉಪ್ಪು ಸೇರಿಸಿ ಮಿಶ್ರಣ ಮಾಡಿ. * ಬಳಿಕ ಮೊಸರು ಸೇರಿಸಿ ದಪ್ಪನೆಯ ಮಿಶ್ರಣ ತಯಾರಿಸಿ. * ಈಗ ಮೀನಿನ ತುಂಡುಗಳನ್ನು ಮಿಶ್ರಣಕ್ಕೆ ಹಾಕಿ ಮ್ಯಾರಿನೇಟ್ ಮಾಡಿ. * ಮಸಾಲೆ ಮೀನಿನ ತುಂಡುಗಳಿಗೆ ಸಂಪೂರ್ಣವಾಗಿ ಕೋಟ್ ಆಗಿದೆಯೇ ಎಂಬುದನ್ನು ಖಚಿತಪಡಿಸಿಕೊಂಡು, ಬಳಿಕ 1 ಗಂಟೆ ಪಕ್ಕಕ್ಕಿಡಿ. * ಈಗ ಓವನ್ ಅನ್ನು 200 ಡಿಗ್ರಿ ಸೆಲ್ಸಿಯಸ್‌ಗೆ ಮೊದಲೇ ಕಾಯಿಸಿ. ಮ್ಯಾರಿನೇಟ್ ಮಾಡಿದ ಮೀನಿನ ತುಂಡುಗಳನ್ನು ಬೇಕಿಂಗ್ ಪಾತ್ರೆ ಮೇಲಿರಿಸಿ, 10-15 ನಿಮಿಷ ಬೇಯಿಸಿ. * ಈ ನಡುವೆ ಒಮ್ಮೆ ತಿರುವಿ ಹಾಕಿ ಮತ್ತೆ ಬೇಯಿಸಿಕೊಳ್ಳಿ. * ಇದೀಗ ತಂದೂರಿ ಫಿಶ್ ರೆಡಿಯಾಗಿದ್ದು, ಪುದೀನ ಚಟ್ನಿಯೊಂದಿಗೆ ಸವಿಯಿರಿ. ಇದನ್ನೂ ಓದಿ: ಹೀಗೊಮ್ಮೆ ಮಾಡಿ ನೋಡಿ – ಕ್ರಿಸ್ಪಿ ಸಿಗಡಿ ಫ್ರೈ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025460 0 0 0
<![CDATA[ದಿನ ಭವಿಷ್ಯ 01-02-2023]]> https://publictv.in/daily-horoscope-31-01-2023/ Wed, 01 Feb 2023 00:30:50 +0000 https://publictv.in/?p=1025490 ಸಂವತ್ಸರ – ಶುಭಕೃತ್ ಋತು - ಶಿಶಿರ ಅಯನ - ಉತ್ತರಾಯಣ ಮಾಸ – ಮಾಘ ಪಕ್ಷ – ಶುಕ್ಲ ತಿಥಿ – ಏಕಾದಶಿ ನಕ್ಷತ್ರ – ಮೃಗಶಿರ ರಾಹುಕಾಲ - 12:33 PM – 01:59 PM ಗುಳಿಕಕಾಲ - 11:06 AM – 12:33 PM ಯಮಗಂಡಕಾಲ - 08:12 AM – 09:39 AM ಮೇಷ: ಅಧಿಕ ಶ್ರಮದಿಂದ ಕೂಡಿದ ಧನಾರ್ಜನೆ, ನಿರೀಕ್ಷಿತ ಸಹಾಯ ಲಭ್ಯ, ಆಸ್ತಿ ವಿಚಾರದಲ್ಲಿ ಪ್ರಗತಿ ವೃಷಭ: ದಾಂಪತ್ಯ ಸುಖ, ಮಾಧ್ಯಮ ಉದ್ಯೋಗ ವ್ಯವಹಾರಗಳಲ್ಲಿ ಒತ್ತಡ ಕಾರ್ಯ ಸಾಧಿಸಿದ ತೃಪ್ತಿ ಮಿಥುನ : ಆರೋಗ್ಯ ವೃದ್ಧಿದಾಯಕ, ವ್ಯವಹಾರದಲ್ಲಿ ಹೆಚ್ಚಿದ ಗಮನ, ಮಕ್ಕಳ ವಿಚಾರದಲ್ಲಿ ಸಂತಸ ಕರ್ಕಾಟಕ: ಗುರು ಹಿರಿಯರಿಂದ ಪ್ರೋತ್ಸಾಹ ಪ್ರಯಾಣದಿಂದ ದೇಹಯಾಸ, ನೂತನ ಮಿತ್ರರ ಭೇಟಿ ಸಿಂಹ: ಆತ್ಮವಿಶ್ವಾಸ ಬೆಳೆಸಿಕೊಳ್ಳುವಿರಿ, ಸಾಹಸದ ಗುಣದಿಂದಾಗಿ ಗೆಲ್ಲುವಿರಿ ಯೋಚಿಸಿ ಕೆಲಸಕ್ಕೆ ಕೈಹಾಕಿ ಕನ್ಯಾ: ಆರ್ಥಿಕತೆಯ ಕೊರತೆ ಕಡಿಮೆಯಾಗುತ್ತದೆ, ಶಿಕ್ಷಕಿಯರಿಗೆ ಬಡ್ತಿ ಲಭ್ಯ ರಾಜಕಾರಣಿಗಳಿಗೆ ಅಶುಭ ತುಲಾ: ಕುಟುಂಬ ವರ್ಗದವರಿಂದ ಧನಸಹಾಯ, ಪ್ರಯಾಣದಿಂದ ಸ್ವಲ್ಪ ಧನ ಲಾಭ, ಉದ್ಯೋಗದಲ್ಲಿ ಶುಭ ವೃಶ್ಚಿಕ: ಗಾಯಗಳಾಗುವ ಸಂಭವ ಬಂಧುಗಳೊಂದಿಗೆ ನಿಷ್ಟುರ, ವ್ಯಾಪಾರದಲ್ಲಿ ಎಚ್ಚರಿಕೆ ಧನಸ್ಸು: ಉದ್ಯೋಗದಲ್ಲಿ ಬಡ್ತಿಯೋಗ, ಪತ್ನಿಯ ಆರೋಗ್ಯಕ್ಕಾಗಿ ಧನವ್ಯಯ, ಅತಿಯಾದ ಸಿಟ್ಟು ಮಕರ: ರೇಷ್ಮೆ ಉತ್ಪಾದಕರಿಗೆ ಶುಭ, ಕೆಲಸಗಳಲ್ಲಿ ಉತ್ಸಾಹ ಮೂಡಲಿದೆ ಚುರುಕುತನ ತೋರುವಿರಿ ಕುಂಭ : ಸಣ್ಣಪುಟ್ಟ ವಿಚಾರಗಳಿಂದಲೂ ಒತ್ತಡ ಯೋಚಿಸಿ ನಿರ್ಧಾರವನ್ನು ತೆಗೆದುಕೊಳ್ಳಿ, ಆರ್ಥಿಕತೆಯಲ್ಲಿ ತೊಂದರೆ ಕಡಿಮೆ. ಮೀನ: ಸಂತಾನಾಕಾಂಕ್ಷಿಗಳಿಗೆ ಅಶುಭ, ಅಪಾಯದ ಕೆಲಸಗಳು ಸುಲಭವಾಗುತ್ತವೆ, ಹೊಸ ಯೋಜನೆಯಿಂದ ಲಾಭ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k]]>
1025490 0 0 0
<![CDATA[ರಾಜ್ಯದ ಹವಾಮಾನ ವರದಿ: 01-02-2023]]> https://publictv.in/karnataka-weather-report-01-02-2023/ Wed, 01 Feb 2023 00:00:28 +0000 https://publictv.in/?p=1025547 ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಚಳಿ ಇರಲಿದ್ದು, ಮಧ್ಯಾಹ್ನದ ಸಮಯದಲ್ಲಿ ಬಿಸಿಲಿನ ತಾಪಮಾನ ಸ್ವಲ್ಪ ಹೆಚ್ಚಿರಲಿದೆ. ಮಡಿಕೇರಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಬೆಳಗಿನ ಜಾವ ಮಂಜು ಕವಿದ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಾರವಾರ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ: ಬೆಂಗಳೂರು: 27-17 ಮಂಗಳೂರು: 34-24 ಶಿವಮೊಗ್ಗ: 33-19 ಬೆಳಗಾವಿ: 32-19 ಮೈಸೂರು: 32-18 ಮಂಡ್ಯ: 32-18

ಮಡಿಕೇರಿ: 29-16 ರಾಮನಗರ: 31-19 ಹಾಸನ: 30-17 ಚಾಮರಾಜನಗರ: 31-18 ಚಿಕ್ಕಬಳ್ಳಾಪುರ: 27-16

ಕೋಲಾರ: 28-17 ತುಮಕೂರು: 30-18 ಉಡುಪಿ: 34-23 ಕಾರವಾರ: 34-26 ಚಿಕ್ಕಮಗಳೂರು: 30-16 ದಾವಣಗೆರೆ: 33-19

ಹುಬ್ಬಳ್ಳಿ: 33-20 ಚಿತ್ರದುರ್ಗ: 31-18 ಹಾವೇರಿ: 33-20 ಬಳ್ಳಾರಿ: 33-19 ಗದಗ: 32-20 ಕೊಪ್ಪಳ: 32-20

weather

ರಾಯಚೂರು: 33-19 ಯಾದಗಿರಿ: 33-20 ವಿಜಯಪುರ: 32-19 ಬೀದರ್: 30-16 ಕಲಬುರಗಿ: 33-19 ಬಾಗಲಕೋಟೆ: 33-21

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025547 0 0 0
<![CDATA[ಚೀನಾ ಓಲೈಸಲು ಮೋದಿ ವಿರುದ್ಧ ಬಿಬಿಸಿ ಸಾಕ್ಷ್ಯಚಿತ್ರ: ಮಹೇಶ್‌ ಜೇಠ್ಮಾಲನಿ]]> https://publictv.in/bbc-running-anti-india-cash-for-propaganda-scheme-funded-by-china-mahesh-jethmalani/ Wed, 01 Feb 2023 02:13:07 +0000 https://publictv.in/?p=1025711 ನವದೆಹಲಿ: ಚೀನಾವನ್ನು ಓಲೈಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ಬಿಬಿಸಿ (BBC) ದುರುದ್ದೇಶಪೂರಿತ ಸಾಕ್ಷ್ಯಚಿತ್ರ ತಯಾರಿಸಿದೆ ಎಂದು ಬಿಜೆಪಿ ಹಿರಿಯ ಸಂಸದ, ವಕೀಲ ಮಹೇಶ್‌ ಜೇಠ್ಮಾಲನಿ (Mahesh Jethmalani) ಗಂಭೀರ ಆರೋಪ ಮಾಡಿದ್ದಾರೆ.

ಈ ಸಂಬಂಧ ಟ್ವಿಟ್ಟರ್‌ನಲ್ಲಿ ಚೀನಾದ (China) ಟೆಲಿಕಾಂ ಕಂಪನಿ ಹವಾವೇಯಿಂದ (Huawei) ಬಿಬಿಸಿ ಹಣವನ್ನು ಪಡೆದುಕೊಳ್ಳುತ್ತಿರುವ ಲಿಂಕ್‌ ಸೇರಿಸಿ ಟ್ವೀಟ್‌ ಮಾಡಿದ್ದಾರೆ. ಇದನ್ನೂ ಓದಿ: ಮೋದಿ ವಿರುದ್ಧದ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ರಷ್ಯಾ ಆಕ್ರೋಶ

https://twitter.com/JethmalaniM/status/1620344833696215041

ಬಿಬಿಸಿ ಯಾಕೆ ಭಾರತ ವಿರೋಧಿಯಾಗಿದೆ? ಯಾಕೆಂದರೆ ಚೀನಾದ ಸರ್ಕಾರಕ್ಕೆ ಸಂಬಂಧಿಸಿದ ಹುವಾವೇ ಕಂಪನಿಯಿಂದ ಹಣ ಪಡೆದುಕೊಳ್ಳುತ್ತಿದೆ. ಬಿಬಿಸಿ ಈಗ ಚೀನಾ ಓಲೈಕೆಯಲ್ಲಿ ತೊಡಗಿದೆ. ಇದರೊಂದಿಗೆ ಬಿಬಿಸಿಗೆ ಅಪ್ತರಾದ ಕಾಮ್ರೆಡ್‌ ಜೈರಾಂ (ಕಾಂಗ್ರೆಸ್‌ ನಾಯಕ ಜೈರಾಂ ರಮೇಶ್‌) ಅವರ ಕಾರ್ಯಸೂಚಿಯನ್ನು ಪ್ರಚಾರ ಮಾಡುತ್ತಿದೆ. ಇದು ಸರಳವಾದ ನಗದುಪ್ರಚಾರದ ಒಪ್ಪಂದವಾಗಿದ್ದು, ಬಿಬಿಸಿ ಮಾರಾಟಕ್ಕಿದೆ ಎಂದು ಗಂಭೀರವಾದ ಆರೋಪ ಮಾಡಿದ್ದಾರೆ.

https://twitter.com/JethmalaniM/status/1620262778065022977

ತಮ್ಮ ಈ ಆರೋಪಕ್ಕೆ ಸಾಕ್ಷ್ಯ ನೀಡಲು 2022ರ ಆಗಸ್ಟ್‌ನಲ್ಲಿ ಬ್ರಿಟನ್ ನಿಯತಕಾಲಿಕೆ 'ದಿ ಸೆಕ್ಟೇಟರ್' ಪ್ರಕಟಿಸಿದ ಅಂಕಣದ ಲಿಂಕ್ ಅನ್ನು ಹಂಚಿಕೊಂಡಿದ್ದಾರೆ. ಈ ಅಂಕಣದಲ್ಲಿ ಅಮೆರಿಕ ನಿರ್ಬಂಧಿಸಿದ ಹುವಾವೇ ಕಂಪನಿಯಿಂದ ಬಿಬಿಸಿ ಈಗಲೂ ಹಣ ಪಡೆಯುತ್ತಿದೆ ಎಂದು ಬರೆಯಲಾಗಿದೆ.

ಮತ್ತೊಂದು ಟ್ವೀಟ್‌ನಲ್ಲಿ ಜೇಠ್ಮಾಲನಿ, 2021ರವರೆಗೆ ಜಮ್ಮು ಕಾಶ್ಮೀರ ಭಾರತದ ಭಾಗವಾಗಿಲ್ಲ ಎಂದು ತೋರಿಸುವ ನಕ್ಷೆಯನ್ನು ಪ್ರಕಟಿಸಿತ್ತು. ನಂತರ ಭಾರತ ಸರ್ಕಾರದ ಕ್ಷಮೆಯಾಚಿಸಿ ನಕ್ಷೆ ಸರಿ ಮಾಡಿತ್ತು. ಬಿಬಿಸಿ ಭಾರತದ ವಿರುದ್ಧ ತಪ್ಪು ಮಾಹಿತಿ ಹರಡುವ ಸುದೀರ್ಘ ಇತಿಹಾಸ ಹೊಂದಿದೆ. ಮೋದಿ ವಿರುದ್ಧದ ಸಾಕ್ಷ್ಯಚಿತ್ರವು ಈ ದುರುದ್ದೇಶಪೂರಿತ ಪ್ರವೃತ್ತಿಯ ಮುಂದುವರಿದ ಭಾಗವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025711 0 0 0

Why is #BBC so anti-India? Because it needs money desperately enough to take it from Chinese state linked Huawei (see link) & pursue the latter’s agenda (BBC a fellow traveller, Comrade ⁦Jairam?)It’s a simple cash-for-propaganda deal. BBC is up for sale https://t.co/jSySg542pl

— Mahesh Jethmalani (@JethmalaniM) January 31, 2023]]>

Apart from publishing a truncated map of India w/o J&K until 2021 when it apologised to the Indian govt & corrected the map, #BBC has a long history of spreading disinformation against India. The anti PM documentary is a continuation of this malafide trendhttps://t.co/JQkOKelnKF

— Mahesh Jethmalani (@JethmalaniM) January 31, 2023]]>

Why is #BBC so anti-India? Because it needs money desperately enough to take it from Chinese state linked Huawei (see link) & pursue the latter’s agenda (BBC a fellow traveller, Comrade ⁦Jairam?)It’s a simple cash-for-propaganda deal. BBC is up for sale https://t.co/jSySg542pl

— Mahesh Jethmalani (@JethmalaniM) January 31, 2023]]>

Apart from publishing a truncated map of India w/o J&K until 2021 when it apologised to the Indian govt & corrected the map, #BBC has a long history of spreading disinformation against India. The anti PM documentary is a continuation of this malafide trendhttps://t.co/JQkOKelnKF

— Mahesh Jethmalani (@JethmalaniM) January 31, 2023]]>

Why is #BBC so anti-India? Because it needs money desperately enough to take it from Chinese state linked Huawei (see link) & pursue the latter’s agenda (BBC a fellow traveller, Comrade ⁦Jairam?)It’s a simple cash-for-propaganda deal. BBC is up for sale https://t.co/jSySg542pl

— Mahesh Jethmalani (@JethmalaniM) January 31, 2023]]>

Apart from publishing a truncated map of India w/o J&K until 2021 when it apologised to the Indian govt & corrected the map, #BBC has a long history of spreading disinformation against India. The anti PM documentary is a continuation of this malafide trendhttps://t.co/JQkOKelnKF

— Mahesh Jethmalani (@JethmalaniM) January 31, 2023]]>

Why is #BBC so anti-India? Because it needs money desperately enough to take it from Chinese state linked Huawei (see link) & pursue the latter’s agenda (BBC a fellow traveller, Comrade ⁦Jairam?)It’s a simple cash-for-propaganda deal. BBC is up for sale https://t.co/jSySg542pl

— Mahesh Jethmalani (@JethmalaniM) January 31, 2023]]>

Apart from publishing a truncated map of India w/o J&K until 2021 when it apologised to the Indian govt & corrected the map, #BBC has a long history of spreading disinformation against India. The anti PM documentary is a continuation of this malafide trendhttps://t.co/JQkOKelnKF

— Mahesh Jethmalani (@JethmalaniM) January 31, 2023]]>

Why is #BBC so anti-India? Because it needs money desperately enough to take it from Chinese state linked Huawei (see link) & pursue the latter’s agenda (BBC a fellow traveller, Comrade ⁦Jairam?)It’s a simple cash-for-propaganda deal. BBC is up for sale https://t.co/jSySg542pl

— Mahesh Jethmalani (@JethmalaniM) January 31, 2023]]>

Apart from publishing a truncated map of India w/o J&K until 2021 when it apologised to the Indian govt & corrected the map, #BBC has a long history of spreading disinformation against India. The anti PM documentary is a continuation of this malafide trendhttps://t.co/JQkOKelnKF

— Mahesh Jethmalani (@JethmalaniM) January 31, 2023]]>

Why is #BBC so anti-India? Because it needs money desperately enough to take it from Chinese state linked Huawei (see link) & pursue the latter’s agenda (BBC a fellow traveller, Comrade ⁦Jairam?)It’s a simple cash-for-propaganda deal. BBC is up for sale https://t.co/jSySg542pl

— Mahesh Jethmalani (@JethmalaniM) January 31, 2023]]>

Apart from publishing a truncated map of India w/o J&K until 2021 when it apologised to the Indian govt & corrected the map, #BBC has a long history of spreading disinformation against India. The anti PM documentary is a continuation of this malafide trendhttps://t.co/JQkOKelnKF

— Mahesh Jethmalani (@JethmalaniM) January 31, 2023]]>

Why is #BBC so anti-India? Because it needs money desperately enough to take it from Chinese state linked Huawei (see link) & pursue the latter’s agenda (BBC a fellow traveller, Comrade ⁦Jairam?)It’s a simple cash-for-propaganda deal. BBC is up for sale https://t.co/jSySg542pl

— Mahesh Jethmalani (@JethmalaniM) January 31, 2023]]>

Apart from publishing a truncated map of India w/o J&K until 2021 when it apologised to the Indian govt & corrected the map, #BBC has a long history of spreading disinformation against India. The anti PM documentary is a continuation of this malafide trendhttps://t.co/JQkOKelnKF

— Mahesh Jethmalani (@JethmalaniM) January 31, 2023]]>

Apart from publishing a truncated map of India w/o J&K until 2021 when it apologised to the Indian govt & corrected the map, #BBC has a long history of spreading disinformation against India. The anti PM documentary is a continuation of this malafide trendhttps://t.co/JQkOKelnKF

— Mahesh Jethmalani (@JethmalaniM) January 31, 2023]]>

Why is #BBC so anti-India? Because it needs money desperately enough to take it from Chinese state linked Huawei (see link) & pursue the latter’s agenda (BBC a fellow traveller, Comrade ⁦Jairam?)It’s a simple cash-for-propaganda deal. BBC is up for sale https://t.co/jSySg542pl

— Mahesh Jethmalani (@JethmalaniM) January 31, 2023]]>
<![CDATA[ಬೆಂಕಿ ಅವಘಡ - ಮಕ್ಕಳು, ಮಹಿಳೆಯರು ಸೇರಿ 14 ಮಂದಿ ಸಜೀವದಹನ]]> https://publictv.in/12-dead-in-massive-fire-at-multi-storey-building-at-jharkhands-dhanbad/ Wed, 01 Feb 2023 03:11:36 +0000 https://publictv.in/?p=1025720 ರಾಂಚಿ: ಬಹುಮಹಡಿ ಕಟ್ಟಡದಲ್ಲಿ (Multi-Storey Building) ಸಂಭವಿಸಿದ ಬೆಂಕಿ (Fire) ಅವಘಡದಲ್ಲಿ 14 ಮಂದಿ ಸಾವನ್ನಪ್ಪಿದ ಘಟನೆ ಜಾರ್ಖಂಡ್‍ನಲ್ಲಿ (Jharkhand) ನಡೆದಿದೆ.

ಜಾರ್ಖಂಡ್‍ನ ಧನ್‍ಬಾದ್‍ನ (Dhanbad) ಜೋರಾಫಟಕ್‍ನಲ್ಲಿರುವ 13 ಅಂತಸ್ತಿನ ಕಟ್ಟಡವೊಂದರಲ್ಲಿ ಈ ಘಟನೆ ನಡೆದಿದೆ. ಘಟನೆ ವೇಳೆ 10 ಮಹಿಳೆಯರು ಹಾಗೂ ಮೂವರು ಮಕ್ಕಳು ಸೇರಿದಂತೆ 14 ಮಂದಿ ಸಾವನ್ನಪ್ಪಿದ್ದು, 11 ಜನರು ಗಾಯಗೊಂಡಿದ್ದಾರೆ. ಅವರನ್ನೆಲ್ಲರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಕಿ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಂಕಿ ನಂದಿಸಲು 40 ಅಗ್ನಿಶಾಮಕ ಟೆಂಡರ್‌ಗಳು ನೆರೆದಿತ್ತು. ಘಟನೆಗೆ ಸಂಬಂಧಿಸಿ ನರೇಂದ್ರ ಮೋದಿ (Narendra Modi) ಹಾಗೂ ಜಾರ್ಖಂಡ್‍ನ ಮುಖ್ಯಮಂತ್ರಿ ಹೇಮಂತ್ ಸೋರೆನ್ (Hemant Soren) ಟ್ವೀಟ್ ಮಾಡಿ ಮೃತರ ಕುಟುಂಬಗಳಿಗೆ ಸಂತಾಪವನ್ನು ಸೂಚಿಸಿದರು. ಇದನ್ನೂ ಓದಿ: Union Budget 2023: ಕೇಂದ್ರ ಬಜೆಟ್ – ಚುನಾವಣಾ ವರ್ಷದಲ್ಲಿ ರಾಜ್ಯಕ್ಕೆ ಸಿಗಲಿದ್ಯಾ ಬಿಗ್ ಗಿಫ್ಟ್?

ಟ್ವೀಟ್‍ನಲ್ಲಿ ಏನಿದೆ?: ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ಧನ್‍ಬಾದ್‍ನಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಸಾವನ್ನಪ್ಪಿರುವ ವಿಷಯ ಕೇಳಿ ತೀವ್ರ ದುಃಖವಾಗಿದೆ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು. ಹಾಗೂ ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂ. ಹಾಗೂ ಗಾಯಳುಗಳಿಗೆ 50,000ರೂ. ಪರಿಹಾರವನ್ನು ಘೋಷಿಸಿದರು. ಇದನ್ನೂ ಓದಿ: ಚೀನಾ ಓಲೈಸಲು ಮೋದಿ ವಿರುದ್ಧ ಬಿಬಿಸಿ ಸಾಕ್ಷ್ಯಚಿತ್ರ: ಮಹೇಶ್‌ ಜೇಠ್ಮಾಲನಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025720 0 0 0
<![CDATA[ಇಸ್ರೇಲಿನ ಹೈಫಾ ಬಂದರು ಅದಾನಿ ತೆಕ್ಕೆಗೆ]]> https://publictv.in/adani-group-acquires-strategic-haifa-port-in-israel-for-1-2-billion-2/ Wed, 01 Feb 2023 03:02:12 +0000 https://publictv.in/?p=1025721 ಹೈಫಾ: ಇಸ್ರೇಲಿನ (Israel ) ಎರಡನೇ ಅತಿದೊಡ್ಡ ಹೈಫಾ ಬಂದರನ್ನು ಅದಾನಿ ಸಮೂಹ (Adani Group) 1.2 ಶತಕೋಟಿ ಡಾಲರ್‌ಗೆ ಸ್ವಾಧೀನಪಡಿಸಿದೆ.

ಟೆಲ್ ಅವೀವ್ ನಲ್ಲಿ ಕೃತಕ ಬುದ್ಧಿಮತ್ತೆ ಪ್ರಯೋಗಾಲಯವೂ ಸೇರಿದಂತೆ ಇಸ್ರೇಲ್‌ನಲ್ಲಿನ ಹೂಡಿಕೆಯ ನಿರ್ಧಾರ ಭಾಗವಾಗಿ ಅದಾನಿ ಸಮೂಹ ಈ ಹೈಫಾ ಬಂದರು ಅಭಿವೃದ್ಧಿ ಒಪ್ಪಂದಕ್ಕೆ ಮುಂದಾಗಿದೆ.

ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜೊತೆ ಗೌತಮ್‌ ಅದಾನಿ (Gautam Adani) ಜೊತೆಯಾಗಿ ಹೈಫಾ ಬಂದರನ್ನು (Haifa Port) ಸ್ವಾಧೀನಪಡಿಸಿಕೊಳ್ಳುವ ಒಪ್ಪಂದಕ್ಕೆ ಸಹಿ ಹಾಕಿ ಹೂಡಿಕೆ ಅವಕಾಶಗಳ ಬಗ್ಗೆ ಮಾತನಾಡಿದ್ದಾರೆ.

https://twitter.com/gautam_adani/status/1620408114330873856

ಅದಾನಿ ಗ್ರೂಪ್‌ನೊಂದಿಗಿನ ಹೈಫಾ ಬಂದರು ಒಪ್ಪಂದ ದೊಡ್ಡ ಮೈಲಿಗಲ್ಲು ಎಂದು ಬಣ್ಣಿಸಿದ ಪ್ರಧಾನಿ ನೆತನ್ಯಾಹು (Netanyahu), ಇದು ಉಭಯ ದೇಶಗಳ ನಡುವಿನ ಸಂಪರ್ಕವನ್ನು ಹಲವು ವಿಧಗಳಲ್ಲಿ ಗಮನಾರ್ಹವಾಗಿ ಸುಧಾರಿಸುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಇದು ಭಾರತದ ಮೇಲೆ ನಡೆಸಿದ ವ್ಯವಸ್ಥಿತ ದಾಳಿ – ಆರೋಪಗಳಿಗೆ 413 ಪುಟಗಳ ಉತ್ತರ ನೀಡಿದ ಅದಾನಿ ಗ್ರೂಪ್‌

ಕಂಟೈನರ್‌ ಹಡಗು ವಿಷಯದಲ್ಲಿ ಹೈಫಾ ಬಂದರು ಇಸ್ರೇಲ್‌ನಲ್ಲಿ ಎರಡನೇ ಅತಿದೊಡ್ಡ ಬಂದರಾಗಿದ್ದು ಪ್ರವಾಸಿ ಕ್ರೂಸ್ ಹಡಗುಗಳು ದೊಡ್ಡ ಪ್ರಮಾಣದಲ್ಲಿ ಈ ಬಂದರಿಗೆ ಬರುತ್ತದೆ.

ಇದು ಅಗಾಧವಾದ ಮೈಲಿಗಲ್ಲು ಎಂದು ನಾನು ಭಾವಿಸುತ್ತೇನೆ. 100 ವರ್ಷಗಳ ಹಿಂದೆ ಮತ್ತು ವಿಶ್ವ ಯುದ್ದದ ಸಮಯದಲ್ಲಿ ಹೈಫಾ ನಗರವನ್ನು ವಿಮೋಚನೆಗೊಳಿಸಲು ಧೈರ್ಯಶಾಲಿ ಭಾರತೀಯ ಸೈನಿಕರು ಸಹಾಯ ಮಾಡಿದರು ಮತ್ತು ಇಂದು, ಇದು ಅತ್ಯಂತ ದೃಢವಾದ ಭಾರತೀಯ ಹೂಡಿಕೆದಾರರು ಹೈಫಾ ಬಂದರು ಅಭಿವೃದ್ಧಿಗೆ ಸಹಕರಿಸುತ್ತಿದ್ದಾರೆ ಎಂದು ನೆತನ್ಯಾಹು ಹೇಳಿದರು.

https://twitter.com/IsraeliPM_heb/status/1620380923681292289

ಈ ಒಪ್ಪಂದದ ಜೊತೆಗೆ ಹೈಫಾ ಬಂದರಿನಲ್ಲಿ ಅದಾನಿ ಗ್ರೂಪ್‌ ರಿಯಲ್‌ ಎಸ್ಟೇಟ್‌ ಅಭಿವೃದ್ಧಿ ಪಡಿಸಲಿದೆ. ಇದನ್ನೂ ಓದಿ: ಮುಂಬೈ ದಾಳಿ ವೇಳೆ ನಾನೂ ಹೋಟೆಲ್‌ನಲ್ಲಿದ್ದೆ: ಪಾರಾದ ಥ್ರಿಲ್ಲಿಂಗ್ ಘಟನೆ ವಿವರಿಸಿದ ಅದಾನಿ

ಅದಾನಿ ಪೋರ್ಟ್ಸ್ & ಸ್ಪೆಷಲ್ ಎಕನಾಮಿಕ್ ಝೋನ್ ಲಿಮಿಟೆಡ್ ಇಸ್ರೇಲಿನ ಸ್ಥಳೀಯ ಕೆಮಿಕಲ್ಸ್ ಮತ್ತು ಲಾಜಿಸ್ಟಿಕ್ಸ್ ಗ್ರೂಪ್ ಗಡೋಟ್ ಸಹಭಾಗಿತ್ವ ಹೊಂದಿದೆ. ಈ ಕಂಪನಿ ಕಳೆದ ಜುಲೈನಲ್ಲಿ ಇಸ್ರೇಲ್‌ನ ಮೆಡಿಟರೇನಿಯನ್ ಕರಾವಳಿಯ ಪ್ರಮುಖ ವ್ಯಾಪಾರ ಕೇಂದ್ರವಾದ ಹೈಫಾ ಬಂದರನ್ನು ಅಭಿವೃದ್ಧಿ ಪಡಿಸುವ ಇಸ್ರೇಲ್‌ ಸರ್ಕಾರದ 1.2 ಶತಕೋಟಿ ಡಾಲರ್‌ ಟೆಂಡರ್‌ ಗೆದ್ದುಕೊಂಡಿತ್ತು.

ಕಳೆದ ಆರು ವರ್ಷಗಳಲ್ಲಿ, ಅದಾನಿ ಸಮೂಹವು ಇಸ್ರೇಲಿನ ಎಲ್ಬಿಟ್ ಸಿಸ್ಟಮ್ಸ್, ಇಸ್ರೇಲ್ ವೆಪನ್ ಸಿಸ್ಟಮ್ಸ್ ಮತ್ತು ಇಸ್ರೇಲ್ ಇನ್ನೋವೇಶನ್ ಅಥಾರಿಟಿಯಂತಹ ಕಂಪನಿಗಳೊಂದಿಗೆ ಅನೇಕ ಪಾಲುದಾರಿಕೆಯನ್ನು ಹೊಂದಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025721 0 0 0

Privileged to meet with @IsraeliPM @netanyahu on this momentous day as the Port of Haifa is handed over to the Adani Group. The Abraham Accord will be a game changer for the Mediterranean sea logistics. Adani Gadot set to transform Haifa Port into a landmark for all to admire. pic.twitter.com/Cml2t8j1Iv

— Gautam Adani (@gautam_adani) January 31, 2023]]>

הצטרפו לשידור החי: דברי ראש הממשלה בנימין נתניהו ושרת התחבורה מירי רגב בטקס כניסת חברת א.ד.ג.ד. בע"מ לנמל חיפה https://t.co/2fDAe2PQiN

— ראש ממשלת ישראל (@IsraeliPM_heb) January 31, 2023]]>

Privileged to meet with @IsraeliPM @netanyahu on this momentous day as the Port of Haifa is handed over to the Adani Group. The Abraham Accord will be a game changer for the Mediterranean sea logistics. Adani Gadot set to transform Haifa Port into a landmark for all to admire. pic.twitter.com/Cml2t8j1Iv

— Gautam Adani (@gautam_adani) January 31, 2023]]>

הצטרפו לשידור החי: דברי ראש הממשלה בנימין נתניהו ושרת התחבורה מירי רגב בטקס כניסת חברת א.ד.ג.ד. בע"מ לנמל חיפה https://t.co/2fDAe2PQiN

— ראש ממשלת ישראל (@IsraeliPM_heb) January 31, 2023]]>

Privileged to meet with @IsraeliPM @netanyahu on this momentous day as the Port of Haifa is handed over to the Adani Group. The Abraham Accord will be a game changer for the Mediterranean sea logistics. Adani Gadot set to transform Haifa Port into a landmark for all to admire. pic.twitter.com/Cml2t8j1Iv

— Gautam Adani (@gautam_adani) January 31, 2023]]>

הצטרפו לשידור החי: דברי ראש הממשלה בנימין נתניהו ושרת התחבורה מירי רגב בטקס כניסת חברת א.ד.ג.ד. בע"מ לנמל חיפה https://t.co/2fDAe2PQiN

— ראש ממשלת ישראל (@IsraeliPM_heb) January 31, 2023]]>

Privileged to meet with @IsraeliPM @netanyahu on this momentous day as the Port of Haifa is handed over to the Adani Group. The Abraham Accord will be a game changer for the Mediterranean sea logistics. Adani Gadot set to transform Haifa Port into a landmark for all to admire. pic.twitter.com/Cml2t8j1Iv

— Gautam Adani (@gautam_adani) January 31, 2023]]>

הצטרפו לשידור החי: דברי ראש הממשלה בנימין נתניהו ושרת התחבורה מירי רגב בטקס כניסת חברת א.ד.ג.ד. בע"מ לנמל חיפה https://t.co/2fDAe2PQiN

— ראש ממשלת ישראל (@IsraeliPM_heb) January 31, 2023]]>

הצטרפו לשידור החי: דברי ראש הממשלה בנימין נתניהו ושרת התחבורה מירי רגב בטקס כניסת חברת א.ד.ג.ד. בע"מ לנמל חיפה https://t.co/2fDAe2PQiN

— ראש ממשלת ישראל (@IsraeliPM_heb) January 31, 2023]]>

Privileged to meet with @IsraeliPM @netanyahu on this momentous day as the Port of Haifa is handed over to the Adani Group. The Abraham Accord will be a game changer for the Mediterranean sea logistics. Adani Gadot set to transform Haifa Port into a landmark for all to admire. pic.twitter.com/Cml2t8j1Iv

— Gautam Adani (@gautam_adani) January 31, 2023]]>

Privileged to meet with @IsraeliPM @netanyahu on this momentous day as the Port of Haifa is handed over to the Adani Group. The Abraham Accord will be a game changer for the Mediterranean sea logistics. Adani Gadot set to transform Haifa Port into a landmark for all to admire. pic.twitter.com/Cml2t8j1Iv

— Gautam Adani (@gautam_adani) January 31, 2023]]>

הצטרפו לשידור החי: דברי ראש הממשלה בנימין נתניהו ושרת התחבורה מירי רגב בטקס כניסת חברת א.ד.ג.ד. בע"מ לנמל חיפה https://t.co/2fDAe2PQiN

— ראש ממשלת ישראל (@IsraeliPM_heb) January 31, 2023]]>

Privileged to meet with @IsraeliPM @netanyahu on this momentous day as the Port of Haifa is handed over to the Adani Group. The Abraham Accord will be a game changer for the Mediterranean sea logistics. Adani Gadot set to transform Haifa Port into a landmark for all to admire. pic.twitter.com/Cml2t8j1Iv

— Gautam Adani (@gautam_adani) January 31, 2023]]>

הצטרפו לשידור החי: דברי ראש הממשלה בנימין נתניהו ושרת התחבורה מירי רגב בטקס כניסת חברת א.ד.ג.ד. בע"מ לנמל חיפה https://t.co/2fDAe2PQiN

— ראש ממשלת ישראל (@IsraeliPM_heb) January 31, 2023]]>
<![CDATA[ಮೊಬೈಲ್ ನೋಡಲು ಬಿಡಲಿಲ್ಲವೆಂದು ಮನೆಯಲ್ಲೇ ನೇಣು ಬಿಗಿದು ಬಾಲಕ ಆತ್ಮಹತ್ಯೆ]]> https://publictv.in/boy-committed-suicide-because-he-was-not-allowed-to-see-his-mobile-phone-at-mangaluru/ Wed, 01 Feb 2023 03:11:57 +0000 https://publictv.in/?p=1025728 ಮಂಗಳೂರು: ಕೊರೊನಾ ಬಳಿಕ ಮೊಬೈಲ್, ಟಿವಿ ಹುಚ್ಚು ಮಕ್ಕಳನ್ನು ತೀವ್ರವಾಗಿ ಕಾಡತೊಡಗಿದೆ. ಇದೇ ಕಾರಣಕ್ಕೆ ಮಕ್ಕಳು ತಾಳ್ಮೆ ಕಳೆದುಕೊಂಡು ದುರಂತ ತಂದುಕೊಳ್ಳುತ್ತಿದ್ದಾರೆ. ಮಂಗಳೂರಿನಲ್ಲಿ (Mangaluru) ಅಂತಹದ್ದೇ ಘಟನೆ ನಡೆದಿದ್ದು, ಬಾಲಕನೊಬ್ಬ (Boy) ಒಂದು ಕ್ಷಣದ ಎಡವಟ್ಟಿನಲ್ಲಿ ಬಾರದ ಲೋಕಕ್ಕೆ ಹೋಗಿದ್ದಾನೆ.

ಮನೆಯಲ್ಲಿ ಮೊಬೈಲ್ (Mobile) ನೋಡಲು ಬಿಟ್ಟಿಲ್ಲವೆಂದು ಬಾಲಕ ಆತ್ಮಹತ್ಯೆಗೆ (Suicide) ಶರಣಾಗಿದ್ದಾನೆ. ಮಂಗಳೂರು ನಗರದ ಕುಲಶೇಖರದ ನಿವಾಸಿ ಜಗದೀಶ್ ಹಾಗೂ ವಿನಯಾ ದಂಪತಿಯ ಪುತ್ರ ಜ್ಞಾನೇಶ್, ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಾವಾಗಲೂ ಮೊಬೈಲ್ ನೋಡುತ್ತಾನೆಂದು ತಾಯಿ ಮಗನನ್ನು ಬೈದಿದ್ದು, ಇದರಿಂದ ಖಿನ್ನನಾಗಿದ್ದ ಬಾಲಕ ಸೋಮವಾರ ರಾತ್ರಿ 8:30ರ ವೇಳೆಗೆ ತಾಯಿ ಎದುರಲ್ಲೇ ಮನೆಯ ಕೋಣೆಗೆ ತೆರಳಿದ್ದ. ಮಗ ಸ್ನಾನಕ್ಕೆ ಹೋಗಿದ್ದಾನೆಂದು ಮನೆಯವರು ತಮ್ಮ ಪಾಡಿಗೆ ಇದ್ದರು. ಆದರೆ ಸ್ವಲ್ಪ ಹೊತ್ತಿನಲ್ಲಿ ಕಿಟಕಿಯಲ್ಲಿ ನೋಡಿದರೆ, ಬಾಲಕ ಫ್ಯಾನಿಗೆ ಶಾಲು ಬಿಗಿದು ಕೊರಳೊಡ್ಡಿದ್ದಾನೆ. ತಕ್ಷಣ ಶಾಲು ಬಿಚ್ಚಲಾಯಿತಾದರೂ ಆದಾಗಲೇ ಬಾಲಕ ಬಾರದ ಲೋಕಕ್ಕೆ ಹೋಗಿದ್ದ. ಒಂದು ಕ್ಷಣದ ಸಿಟ್ಟು, ಆವೇಶಕ್ಕೆ ಬಾಲಕ ತನ್ನ ಜೀವನವನ್ನೇ ಕೊನೆಗೊಳಿಸಿದ್ದಾನೆ. ಇದನ್ನೂ ಓದಿ: ಇಸ್ರೇಲಿನ ಹೈಫಾ ಬಂದರು ಅದಾನಿ ತೆಕ್ಕೆಗೆ

ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಜ್ಞಾನೇಶ್ ಕಲಿಯುವುದರಲ್ಲೂ ಮುಂದಿದ್ದ. ಆದರೆ ಮೊಬೈಲ್, ಟಿವಿಯ ಹುಚ್ಚಿನ ಜೊತೆಗೆ ತುಂಟಾಟವೂ ಹೆಚ್ಚಿತ್ತು. ಆಟವಾಡಿಕೊಂಡಿರುತ್ತಿದ್ದ ಬಾಲಕ ದಿಢೀರ್ ಎಂದು ಕಣ್ಮರೆಯಾಗಿರುವುದು ಶಾಲೆಯ ಮಕ್ಕಳನ್ನೂ ಕಣ್ಣೀರ ಕಡಲಲ್ಲಿ ಮುಳುಗಿಸಿದೆ. ಶಾಲೆಯ ಮೈದಾನದಲ್ಲಿ ವಿದ್ಯಾರ್ಥಿಗಳು, ಶಿಕ್ಷಕಿಯರು ಮೃತ ಬಾಲಕನಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಆದರೆ ಬಾಲಕನ ಸಾವಿನ ಬಗ್ಗೆ ಪ್ರತಿಕ್ರಿಯೆ ನೀಡಲು ಶಿಕ್ಷಕಿಯರು ನಿರಾಕರಿಸಿದ್ದಾರೆ.

ಬಾಲಕನ ಸಾವಿಗೆ ಮೊಬೈಲ್ ಹುಚ್ಚಾಟ ಕಾರಣವೋ ಅಥವಾ ಆನ್‌ಲೈನ್ ಗೇಮ್ ಹುಚ್ಚು ಅಂಟಿಕೊಂಡಿತ್ತೋ ಗೊತ್ತಿಲ್ಲ. ಕಣ್ಣೆದುರಲ್ಲಿ ಬೆಳೆದು ನಿಂತಿದ್ದ ಮಗ ದಿಢೀರ್ ಎಂಬಂತೆ ಇನ್ನಿಲ್ಲವಾಗಿರುವುದಕ್ಕೆ ಹೆತ್ತವರು ಮಾತ್ರ ದಿಗ್ಭ್ರಾಂತಿಗೆ ಒಳಗಾಗಿದ್ದಾರೆ. ಶಾಲೆಯ ಆವರಣದಲ್ಲಿ ಮಕ್ಕಳ ಮೊಬೈಲ್ ಹುಚ್ಚಾಟವೇ ಇಂತಹ ದುರಂತಗಳಿಗೆ ಕಾರಣ ಎನ್ನುವ ಮಾತು ಕೇಳಿಬರುತ್ತಿದೆ. ಇದನ್ನೂ ಓದಿ: ಚೀನಾ ಓಲೈಸಲು ಮೋದಿ ವಿರುದ್ಧ ಬಿಬಿಸಿ ಸಾಕ್ಷ್ಯಚಿತ್ರ: ಮಹೇಶ್‌ ಜೇಠ್ಮಾಲನಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025728 0 0 0
<![CDATA[ನಾನು ರುದ್ರಾಕ್ಷಿ ಧರಿಸಿದ್ದೇನೆ, ಮದ್ಯಪಾನ ಮಾಡಲ್ಲ : ನಟಿ ಸಾನ್ಯಾ ಅಯ್ಯರ್]]> https://publictv.in/i-wear-rudrakshi-i-dont-drink-alcohol-actress-sanya-iyer/ Wed, 01 Feb 2023 04:49:51 +0000 https://publictv.in/?p=1025734 ಪುತ್ತೂರಿನ (Puttur) ಕಂಬಳದಲ್ಲಿ (Kambala) ನಡೆದ ಘಟನೆಗೆ ಸಂಬಂಧಪಟ್ಟಂತೆ ಕಿರುತೆರೆ ನಟಿ ಸಾನ್ಯಾ ಅಯ್ಯರ್ (Sanya Iyer) ಮೇಲೆ ದಿನಕ್ಕೊಂದು ಆರೋಪ ಕೇಳಿ ಬಂದಿದ್ದವು. ಅದಕ್ಕೆ ಸಂಬಂಧಪಟ್ಟಂತೆ ಸ್ವತಃ ಸಾನ್ಯಾ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ತುರ್ತು ಪತ್ರಿಕಾಗೋಷ್ಠಿ ಕರೆದಿದ್ದ ಅವರು ತಮ್ಮ ಮೇಲಿನ ಆರೋಪಗಳಿಗೆ ಉತ್ತರಿಸಿದ್ದಾರೆ. ಕಂಬಳದ ವೇದಿಕೆಯಲ್ಲೇ ಅವರ ಮೇಲೆ ಹಲ್ಲೆ ಆಯಿತು ಎನ್ನುವುದರ ಜೊತೆಗೆ ಸಾನ್ಯಾ ಮದ್ಯಪಾನ ಮಾಡಿಕೊಂಡು ಬಂದಿದ್ದರು ಎಂದೂ ಹೇಳಲಾಗಿತ್ತು. ಈ ಕುರಿತು ಅವರು ಮಾತನಾಡಿದ್ದಾರೆ.

‘ಕಂಬಳದಲ್ಲಿ ನಾನು ಕುಡಿದುಕೊಂಡು ಬಂದಿದ್ದೆ ಎಂದು ಹೇಳಲಾಗುತ್ತಿದೆ. ಆದರೆ, ಅದು ಸುಳ್ಳು. ನಾನು ಜೀರೋ ಶುಗರ್ ಡಯೆಟ್ ಮಾಡುತ್ತಿದ್ದೇನೆ. ಮುಂಬೈನಲ್ಲಿ ಶೂಟಿಂಗ್ ಇರುವ ಕಾರಣಕ್ಕಾಗಿ ಇದೆಲ್ಲವನ್ನೂ ಮಾಡುತ್ತಿದ್ದೇನೆ. ಅಂಥದ್ದರಲ್ಲಿ ಮದ್ಯಪಾನ ಹೇಗೆ ಮಾಡಲಿ? ಜೊತೆಗೆ ನಾನು ರುದ್ರಾಕ್ಷಿಯನ್ನು ಧರಿಸಿದ್ದೇನೆ. ಇದನ್ನು ಧರಿಸಿದಾಗ ಮದ್ಯಪಾನ, ಧೂಮಪಾನ ಮಾಡಲ್ಲ. ಸುಮ್ಮನೆ ನನ್ನ ಮೇಲೆ ಆಪಾದನೆ ಹೊರಿಸಲಾಗುತ್ತಿದೆ’ ಎಂದರು ಸಾನ್ಯ. ಇದನ್ನೂ ಓದಿ: ಜೀನ್ಸ್ ಪ್ಯಾಂಟನ್ನೇ ಟಾಪ್ ಮಾಡಿಕೊಂಡ ಉರ್ಫಿ ಜಾವೇದ್ ಕಾಲೆಳೆದ ನೆಟ್ಟಿಗರು

ಪುತ್ತೂರಿನಲ್ಲಿ ನಡೆದ ಕಂಬಳಕ್ಕೆ ನಾನು ಅತಿಥಿಯಾಗಿ ಹೋಗಿದ್ದೆ. ಅವತ್ತು ಕಂಬಳವನ್ನು ಸರಿಯಾಗಿ ನೋಡಲು ಆಗದೇ ಇರುವ ಕಾರಣಕ್ಕಾಗಿ ಮತ್ತೆ ಸ್ನೇಹಿತೆಯರ ಜೊತೆ ಹೋದೆ. ಆಗ ಒಬ್ಬ ಹುಡುಗ ನನ್ನ ಫ್ರೆಂಡ್ಸ್ ಕೈ ಹಿಡಿದು ಎಳೆದ. ಭಯ ಆಯಿತು. ಆನಂತರ ಇದನ್ನು ಆಯೋಜಕರ ಗಮನಕ್ಕೆ ತಂದೆವು. ಆ ಹುಡುಗ ನಂತರ ಎಲ್ಲಿಗೆ ಹೋದ? ಏನಾದ ಎನ್ನುವ ವಿಚಾರ ಗೊತ್ತಿಲ್ಲ. ಆದರೆ, ಸುದ್ದಿ ಆದಂತೆ ಅವನ ಕಪಾಳಕ್ಕೆ ನಾನು ಹೊಡೆಯಲಿಲ್ಲ, ನನಗೂ ಅವನು ಹೊಡೆಯಲಿಲ್ಲ ಎಂದು ಸಾನ್ಯ ಮಾತನಾಡಿದ್ದಾರೆ.

ತಮ್ಮ ಕಪಾಳಕ್ಕೆ ಆ ಹುಡುಗ ಹೊಡೆದಿದ್ದಾನೆ ಎನ್ನುವ ಸುದ್ದಿ ಹೇಗೆ ಹಬ್ಬಿತೋ ಗೊತ್ತಿಲ್ಲ ಎನ್ನುವ ಸಾನ್ಯಾ, ಅಲ್ಲಿ ಅಂತಹ ಯಾವುದೇ ಘಟನೆ ನಡೆದಿಲ್ಲವೆಂದು ಹೇಳಿದ್ದಾರೆ. ಆದರೆ, ಕಳೆದ ಎರಡು ದಿನಗಳಿಂದ ಈ ಘಟನೆಯ ಕುರಿತು ಬೇರೆಯೇ ಸುದ್ದಿ ಹಬ್ಬಿತ್ತು. ಮದ್ಯ ಸೇವಿಸಿದ್ದ ಯುವಕನೊಬ್ಬ ಸಾನ್ಯಾ ಜೊತೆ ಸೆಲ್ಫಿ ತಗೆದುಕೊಳ್ಳುವ ವಿಚಾರಕ್ಕೆ ಗಲಾಟೆ ಮಾಡಿದ. ಅವನ ಮೇಲೆ ಸಾನ್ಯಾ ಕೈ ಮಾಡಿದರು. ಅವನೂ ಹೊಡೆದ. ನಂತರ ಅಲ್ಲಿದ್ದವರು ಆ ಹುಡುಗನನ್ನು ಥಳಿಸಿದರು ಎನ್ನುವುದು ವರದಿಯಾಗಿತ್ತು. ಇದೀಗ ಅಂಥದ್ದು ಏನೂ ಆಗಿಲ್ಲ ಎಂದಿದ್ದಾರೆ ಸಾನ್ಯ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025734 0 0 0
<![CDATA[ತಂದೆಯಿಂದಲೇ 13ರ ಮಗಳ ಮೇಲೆ ಅತ್ಯಾಚಾರ]]> https://publictv.in/daughter-raped-by-her-father-in-kalaburagi/ Wed, 01 Feb 2023 03:51:38 +0000 https://publictv.in/?p=1025735 ಕಲಬುರಗಿ: ತಂದೆಯೇ (Father) ಮಗಳ (Daughter) ಮೇಲೆ ಅತ್ಯಾಚಾರವೆಸಗಿದ ಅಮಾನುಷ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯಲ್ಲಿ ತಂದೆಯೊಬ್ಬ 13 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದಾನೆ. ಅಷ್ಟೇ ಅಲ್ಲದೇ ಆ ಅಪ್ರಾಪ್ತ ಬಾಲಕಿಯನ್ನು 2 ತಿಂಗಳ ಗರ್ಭಿಣಿಯಾಗಿಸಿದ್ದಾನೆ. ಬಾಲಕಿಯು 2 ದಿನದ ಹಿಂದೆ ವಾಂತಿಯಿಂದ ಬಳಲುತ್ತಿದ್ದಳು. ಹೀಗಾಗಿ ಆಕೆ ಆಸ್ಪತ್ರೆಗೆ ಹೋಗಿದ್ದಾಳೆ. ಇದನ್ನೂ ಓದಿ: ಮೊಬೈಲ್ ನೋಡಲು ಬಿಡಲಿಲ್ಲವೆಂದು ಮನೆಯಲ್ಲೇ ನೇಣು ಬಿಗಿದು ಬಾಲಕ ಆತ್ಮಹತ್ಯೆ

ಆಸ್ಪತ್ರೆಯಲ್ಲಿ ತಪಾಸಣೆ ಮಾಡುವಾಗ ಅಪ್ರಾಪ್ತ ಬಾಲಕಿಯು ಗರ್ಭಿಣಿಯಾಗಿರುವ ಸತ್ಯ ಬಯಲಾಗಿದೆ. ಈ ವೇಳೆ ಬಾಲಕಿಯು ತನ್ನ ತಂದೆಯಿಂದಲೇ ಅತ್ಯಾಚಾರಕ್ಕೆ ಒಳಗಾಗಿರುವ ವಿಷಯವನ್ನು ತಿಳಿಸಿದ್ದಾಳೆ. ಘಟನೆಗೆ ಸಂಬಂಧಿಸಿ ಜೇವರ್ಗಿ ಪೊಲೀಸ್ ಠಾಣೆಯಲ್ಲಿ (Jewargi Police Station) ಪ್ರಕರಣ ದಾಖಲಾಗಿದೆ. ಆದರೆ ಆರೋಪಿ ಬಾಲಕಿಯ ತಂದೆ ನಾಪತ್ತೆ ಆಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬೆಂಕಿ ಅವಘಡ – ಮಕ್ಕಳು, ಮಹಿಳೆಯರು ಸೇರಿ 14 ಮಂದಿ ಸಜೀವದಹನ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025735 0 0 0
<![CDATA[ನಿರ್ಮಲಾ ಸೀತಾರಾಮನ್‌ರಿಂದ 5ನೇ ಬಾರಿಯ ಬಜೆಟ್ - ಭಾರೀ ನಿರೀಕ್ಷೆಯಲ್ಲಿ ನಾಗರಿಕರು]]> https://publictv.in/5th-budget-by-nirmala-sitharaman-citizens-in-high-expectation/ Wed, 01 Feb 2023 04:12:05 +0000 https://publictv.in/?p=1025738 ಬೆಂಗಳೂರು: ಬುಧವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರ 2023-24ನೇ ಸಾಲಿನ ಕೇಂದ್ರ ಬಜೆಟ್‌ಗೆ (Union Budget) ವೇದಿಕೆ ಸಿದ್ಧವಾಗಿದೆ. ಸಂಸತ್ ಭವನದಲ್ಲಿ ಬುಧವಾರ ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆ ಮಾಡಲಿದ್ದಾರೆ. 2024ರ ಲೋಕಸಭಾ ಚುನಾವಣೆಯ ಮುನ್ನ ನಡೆಯುವ ಪೂರ್ಣ ಪ್ರಮಾಣದ ಕೇಂದ್ರ ಬಜೆಟ್ ಆಗಿರುವುದರಿಂದ ಜನರು ಬಹು ನೀರಿಕ್ಷೆಗಳನ್ನು ಹೊಂದಿದ್ದಾರೆ.

ಫೆಬ್ರವರಿ 1 ರಂದು ಕೇಂದ್ರ ಸರ್ಕಾರ ಬಜೆಟ್ ಮಂಡಣೆ ಮಾಡಲಿದ್ದು, 2023ರ ಏಪ್ರಿಲ್‌ನಿಂದ ಬಜೆಟ್ ಜಾರಿಗೆ ಬರಲಿದೆ. ಈ ಬಾರಿ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್ ಮೇಲೆ ಎಲ್ಲರ ಚಿತ್ತ ಕೇಂದ್ರಿಕೃತವಾಗಿದೆ.

ಮಹಿಳೆಯ ಪರವಾಗಿ ಬಜೆಟ್ ಇರಲಿ: ಪ್ರತಿಯೊಬ್ಬರ ಅದರಲ್ಲೂ ಮಧ್ಯಮ ವರ್ಗದವರ, ಬಡವರ ಮಾತುಗಳು ಇವು. ಗ್ಯಾಸ್ ಬೆಲೆ 1,100 ರೂ. ಆಗಿದೆ. ಸಬ್ಸಿಡಿ ಎಂದು ಹೇಳಿ ಅದು ಬರುತ್ತಿಲ್ಲ. ಮನೆಗೆ ಬೇಕಾದ ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರಿದೆ ಪ್ರತಿನಿತ್ಯದ ಜೀವನಕ್ಕೆ ಸಾವಿರಾರು ರೂ. ಬೇಕಾಗುತ್ತಿದೆ. ಸರ್ಕಾರ ಈ ಬಾರಿಯಾದರೂ ಅಗತ್ಯ ವಸ್ತುಗಳ ಬೆಲೆಯನ್ನು ಕಡಿಮೆ ಮಾಡಿಸಿ ಎಂಬುದು ಮಹಿಳೆಯರ ನಿರೀಕ್ಷೆಯಾಗಿದೆ.

ಬಡವರ ಪರವಾಗಿ ನಿಲ್ಲಿ, ತೆರಿಗೆ ಕಡಿಮೆ ಮಾಡಿ: ಬಡವರು, ದಿನಗೂಲಿ ನೌಕರರು ಇಂದಿನ ಪರಿಸ್ಥಿತಿಯಲ್ಲಿ ಜೀವನ ಸಾಗಿಸುವುದೇ ಕಷ್ಟಕರವಾಗಿದೆ. ಆಟೋ ಚಾಲಕರಿಗೆ ಇಲ್ಲಿಯವರೆಗೆ ಯಾವುದೇ ಸರ್ಕಾರ ಯಾವುದೇ ಕೊಡುಗೆ ನೀಡಿಲ್ಲ. ಆಟೋ ಚಾಲಕರನ್ನು ಪರಿಗಣನೆಗೆ ತೆಗೆದುಕೊಂಡು ಬಜೆಟ್ ಮಾಡಿದರೆ ಒಳ್ಳೆಯದು. ಗ್ಯಾಸ್, ಪೆಟ್ರೋಲ್, ಡೀಸೆಲ್ ಎಲ್ಲದರ ಬೆಲೆ ಹೆಚ್ಚಾಗಿದೆ. ಇದಕ್ಕೆ ಬಜೆಟ್‌ನಲ್ಲಿ ಪರಿಹಾರ ಕೊಡಿಸಲು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಇಸ್ರೇಲಿನ ಹೈಫಾ ಬಂದರು ಅದಾನಿ ತೆಕ್ಕೆಗೆ

ಮಹಿಳೆಯರ ಶಿಕ್ಷಣ ರಕ್ಷಣೆಗೆ ಒತ್ತು: ಮಹಿಳೆಯ ಹಾಗೂ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೆರವು ನೀಡಿ, ಹೆಣ್ಣು ಮಕ್ಕಳ ಶಿಕ್ಷಣವನ್ನು ಉಚಿತವಾಗಿ ನೀಡಿ. ಆಗ ಶೇ.100 ರಷ್ಟು ಸಾಕ್ಷರತೆ ಪ್ರಮಾಣ ಬರಲಿದೆ. ಜೊತೆಗೆ ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿ. ಇಡೀ ವಿಶ್ವದ ಜನರು ಬೆಂಗಳೂರಿನ ಕಡೆ ಬರುತ್ತಿದ್ದಾರೆ. ಬೇಸಿಕ್ ನೀಡ್ಸ್ ಬಗ್ಗೆ ಗಮನ ಹರಿಸಿ. ಬೆಂಗಳೂರಿನಂತಹ ಮಹಾನಗರದಲ್ಲಿ ದಿನದ 24 ಗಂಟೆ ನೀರು ಮತ್ತು ವಿದ್ಯುತ್ ಸಿಗುವಂತೆ ಮಾಡಿ. ಅಷ್ಟೇ ಅಲ್ಲದೇ ಮಹಿಳೆಯರ ಶಿಕ್ಷಣದ ಜೊತೆಗೆ ಅವರ ಉದ್ಯೋಗಕ್ಕೆ ಮತ್ತು ರಕ್ಷಣೆಗೆ ಸಹಕಾರಿಯಾಗುವಂತೆ ಬಜೆಟ್ ಇರಲಿ ಎನ್ನುವ ಮಾತುಗಳು ಶಿಕ್ಷಣ ವಲಯದಲ್ಲಿ ಕೇಳಿ ಬಂದಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರ 5ನೇ ಬಜೆಟ್ ಮೇಲೆ ಜನರು ದೊಡ್ಡ ಪ್ರಮಾಣದಲ್ಲಿ ನಿರೀಕ್ಷೆಗಳನ್ನು ಹೊಂದಿದ್ದಾರೆ. ಬಜೆಟ್‌ನಲ್ಲಿ ಯಾವ ಯಾವ ಸೌಲಭ್ಯಗಳು ದೊರೆಯುತ್ತವೆ ಎಂಬುದು ಕೆಲವೇ ಗಂಟೆಗಳಲ್ಲಿ ತಿಳಿಯಲಿದೆ. ಇದನ್ನೂ ಓದಿ: ಚೀನಾ ಓಲೈಸಲು ಮೋದಿ ವಿರುದ್ಧ ಬಿಬಿಸಿ ಸಾಕ್ಷ್ಯಚಿತ್ರ: ಮಹೇಶ್‌ ಜೇಠ್ಮಾಲನಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025738 0 0 0
<![CDATA[ಕೋಪದ ಭರದಲ್ಲಿ ಮಲಗಿದ್ದ ಸ್ನೇಹಿತನನ್ನು ಕೊಲೆಗೈದ]]> https://publictv.in/man-killing-sleeping-friend-fit-of-rage-mumbai/ Wed, 01 Feb 2023 04:57:22 +0000 https://publictv.in/?p=1025741 ಮುಂಬೈ: ಕೋಪದ ಭರದಲ್ಲಿ ವ್ಯಕ್ತಿಯೊಬ್ಬ ನಿದ್ದೆಯಲ್ಲಿದ್ದ (Sleep) ಸ್ನೇಹಿತನನ್ನು (Friend) ಹತ್ಯೆಗೈದ ಘಟನೆ ಮುಂಬೈನಲ್ಲಿ (Mumbai) ನಡೆದಿದೆ.

ದಕ್ಷಿಣ ಮುಂಬೈನ ಕುಂಬಾರವಾಡ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮೃತನನ್ನು ಸಂದೀಪ್ ಸೋನಾವಾನೆ ಎಂದು ಗುರುತಿಸಲಾಗಿದ್ದು, ಗಣೇಶ್ ಶಿವಂಕರ್ ಬಂಧಿತ ಆರೋಪಿ ಆಗಿದ್ದಾನೆ. ಗಣೇಶ್ ಶಿವಂಕರ್ ಮದ್ಯದ ಅಮಲಿನಲ್ಲಿದ್ದ. ಈ ವೇಳೆ ಸಂದೀಪ್ ಜೊತೆ ಗಣೇಶ್ ಜಗಳ ಮಾಡಿಕೊಂಡಿದ್ದ.

ಅದಾದ ಬಳಿಕ ಗಣೇಶ್ ಶಿವಂಕರ್ ಸ್ನೇಹಿತ ಮಲಗಿದ್ದಾಗ ಆತನ ಮೇಲೆ ಸೇಡು ತೀರಿಸಬೇಕು ಎಂದು ಯೋಜನೆ ರೂಪಿಸಿದ್ದ. ತನ್ನ ಯೋಜನೆಯಂತೆ ಭಾರವಾದ ಗ್ರಾನೈಟ್‌ ಅನ್ನು ಸಂದೀಪ್ ತಲೆಯ ಮೇಲೆ ಹಾಕಿದ್ದಾನೆ. ಅದಾದ ಬಳಿಕ ಅಲ್ಲಿದ್ದ ಸ್ಥಳೀಯರು ಸಂದೀಪ್‍ನನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ವೇಳೆ, ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ನಿರ್ಮಲಾ ಸೀತಾರಾಮನ್‌ರಿಂದ 5ನೇ ಬಾರಿಯ ಬಜೆಟ್ – ಭಾರೀ ನಿರೀಕ್ಷೆಯಲ್ಲಿ ನಾಗರಿಕರು

ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಗಣೇಶ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರು ಗೆಳೆಯರು ಗಾಡಿ ಎಳೆಯುವ ಕೆಲಸ ಮಾಡುತ್ತಿದ್ದರು ಎನ್ನುವುದು ಪೊಲೀಸ್ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ನಾಗರಹಾವು ಹಿಡಿದು ಜೆಡಿಎಸ್ ಅಭ್ಯರ್ಥಿ ಗೆಲುವಿನ ಬಗ್ಗೆ ಭವಿಷ್ಯ ನುಡಿದ ವ್ಯಕ್ತಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025741 0 0 0
<![CDATA[Central Budget 2023 : ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ..!]]> https://publictv.in/finance-minister-nirmala-sitharaman-all-set-to-present-the-union-budget-2023-at-11am-today/ Wed, 01 Feb 2023 04:00:10 +0000 https://publictv.in/?p=1025742

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025742 0 0 0
<![CDATA[ನಾಗರಹಾವು ಹಿಡಿದು ಜೆಡಿಎಸ್ ಅಭ್ಯರ್ಥಿ ಗೆಲುವಿನ ಬಗ್ಗೆ ಭವಿಷ್ಯ ನುಡಿದ ವ್ಯಕ್ತಿ]]> https://publictv.in/karnataka-elections-2023-the-man-who-held-a-cobra-and-predicted-the-victory-of-the-jds-candidate/ Wed, 01 Feb 2023 04:43:03 +0000 https://publictv.in/?p=1025746 ರಾಯಚೂರು: ಜಿಲ್ಲೆಯ ದೇವದುರ್ಗದ ಸಮುದ್ರ ತಾಂಡಾದಲ್ಲಿ ನಾಗರ ಹಾವು (Cobra) ಹಿಡಿದು ಕುತ್ತಿಗೆಗೆ ಹಾಕಿಕೊಂಡು ಚುನಾವಣಾ ಭವಿಷ್ಯ ನುಡಿಯುವ ಮೂಲಕ ವ್ಯಕ್ತಿಯೋರ್ವ ಹುಚ್ಚಾಟ ಮೆರೆದಿದ್ದಾನೆ.

ಚುನಾವಣೆ (Election) ಗೆ ಇನ್ನೂ ಮೂರ್ನಾಲ್ಕು ತಿಂಗಳು ಬಾಕಿ ಇರುವಾಗಲೇ ದೇವದುರ್ಗ ವಿಧಾನಸಭಾ ಕ್ಷೇತ್ರ (Devadurga Vidhanasabha Constituency) ರಂಗೇರಿದೆ. ನಾಗರಹಾವು ಹಿಡಿದು ಜೆಡಿಎಸ್ ಅಭ್ಯರ್ಥಿ (JDS Candidate) ಗೆಲುವಿನ ಬಗ್ಗೆ ಭವಿಷ್ಯ ನುಡಿದಿದ್ದಾನೆ. ಮನೆಯಲ್ಲಿ ಬಂದಿದ್ದ ನಾಗರಹಾವು ಹಿಡಿದು ದೇವದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕರೆಮ್ಮ ನಾಯಕ್ ಗೆಲುವು ಸಾಧಿಸುತ್ತಾರೆ. ಹಾಲಿ ಶಾಸಕ ಕೆ.ಶಿವನಗೌಡ ನಾಯಕ್ ವಿರುದ್ಧ ಗೆಲ್ಲಬೇಕು, ಮಂತ್ರಿಯಾಗಬೇಕು ಅಂತ ಭವಿಷ್ಯ ನುಡಿದಿದ್ದಾನೆ. ಇದನ್ನೂ ಓದಿ: ಬೆಂಗ್ಳೂರು ಸಂಚಾರ ಪೊಲೀಸರಿಂದ ಶಾಕ್ – ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ ಪ್ರತಿ ಸಿಗ್ನಲ್‌ನಲ್ಲೂ ಬೀಳುತ್ತೆ ದಂಡ

ವಿಷಸರ್ಪದ ಜೊತೆ 50 ರೂಪಾಯಿ ನೋಟ್ ಹಿಡಿದು ಭವಿಷ್ಯ ನುಡಿದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಾರಿ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಶಿವನಗೌಡ ವಿರುದ್ಧ ಹೊಸ ಅಲೆ ಸೃಷ್ಟಿಸಲು ಜೆಡಿಎಸ್ ಅಭ್ಯರ್ಥಿ ಕರೆಮ್ಮ ನಾಯಕ್ ಮುಂದಾಗಿದ್ದು, ಚುನಾವಣಾ ಕಣ ರಂಗೇರಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025746 0 0 0
<![CDATA[ಅಜ್ಜಿ ಹೊರಹಾಕಲು ಹೋಗಿ ತಾನೇ ಮನೆಯಿಂದ ಹೊರಬಿದ್ದ ಮೊಮ್ಮಗ!]]> https://publictv.in/huge-appreciation-from-the-public-for-the-ac-order-in-tumakuru/ Wed, 01 Feb 2023 05:10:18 +0000 https://publictv.in/?p=1025755 ತುಮಕೂರು: ಅಜ್ಜಿಯ ಆಸ್ತಿ (Grand Mother Property) ಯನ್ನು ಲಪಟಾಯಿಸಲು ಹೊಂಚು ಹಾಕಿದ ಮೊಮ್ಮಗನೋರ್ವ ಸ್ವಂತ ಅಜ್ಜಿಯನ್ನು ಮನೆಯಿಂದ ಹೊರಹಾಕಿದ ಪರಿಣಾಮ ಇದೀಗ ತಾನೇ ಮನೆಯಿಂದ ಹೊರಬಿದ್ದ ಪ್ರಸಂಗವೊಂದು ನಡೆದಿದೆ.

ತುಮಕೂರು ಕೊರಟಗೆರೆ ಪಟ್ಟಣದ 3 ನೇ ವಾರ್ಡ್ ನಲ್ಲಿ ಘಟನೆ ನಡೆದಿದೆ. 80 ವರ್ಷದ ವೃದ್ಧೆ ಕಾವಲಮ್ಮಳನ್ನು ಮೊಮ್ಮಗ ಮಾರುತಿ ಮನೆಯಿಂದ ಹೊರಹಾಕಿದ್ದಾನೆ. ಮಾರುತಿ ಹಾಗೂ ಆತನ ತಾಯಿ ಲಕ್ಷ್ಮಮ್ಮ ಅಜ್ಜಿ ಕಾವಲಮ್ಮ ಮನೆಯಲ್ಲಿ ವಾಸವಿದ್ದರು. ಇದನ್ನೂ ಓದಿ: ನಿರ್ಮಲಾ ಸೀತಾರಾಮನ್‌ರಿಂದ 5ನೇ ಬಾರಿಯ ಬಜೆಟ್ – ಭಾರೀ ನಿರೀಕ್ಷೆಯಲ್ಲಿ ನಾಗರಿಕರು

ಕಳೆದ 8 ತಿಂಗಳ ಹಿಂದೆ ಲಕ್ಷ್ಮಮ್ಮ ಕ್ಯಾನ್ಸರ್ (Cancer) ನಿಂದ ಸಾವನಪ್ಪಿದ್ದಳು. ಲಕ್ಷ್ಮಮ್ಮ ಮೃತಪಟ್ಟ ಬಳಿಕ ಮೊಮ್ಮಗ ಮಾರುತಿ, ಅಜ್ಜಿ ಕಾವಲಮ್ಮಳನ್ನು ಹೊರಹಾಕಿದ್ದಾನೆ. ಕಳೆದ 8 ತಿಂಗಳಿಂದ ವೃದ್ಧೆ ಕಾವಲಮ್ಮ ಪರರ ಮನೆಯಲ್ಲಿ ಆಶ್ರಯ ಪಡೆದಿದ್ದಳು. ಇತ್ತ ಸಂಬಂಧಿಕರು ಮಾರುತಿ ವಿರುದ್ಧ ಹಿರಿಯ ನಾಗರಿಕರ ಹಕ್ಕು ಕಾಯ್ದೆ ಅಡಿ ದೂರು ನೀಡಿದ್ದರು. ಪ್ರಕರಣದ ಬಗ್ಗೆ ಕೂಲಂಕುಶವಾಗಿ ವಿಚಾರಣೆ ನಡೆಸಿದ್ದ ಮಧುಗಿರಿ ಎಸಿ ರಿಶಿ ಆನಂದ್ (Madhugiri AC), ಬಳಿಕ ಪಾಪಿ ಮೊಮ್ಮಗನಿಂದ ವೃದ್ಧೆಗೆ ಮನೆ ಬಿಡಿಸಿಕೊಡುವಂತೆ ಎಸಿ ಆದೇಶ ಹೊರಡಿಸಿದ್ದಾರೆ.

ಎಸಿ ಆದೇಶದಂತೆ ಅಧಿಕಾರಿಗಳು ಮಾರುತಿಯನ್ನ ಮನೆಯಿಂದ ಖಾಲಿ ಮಾಡಿಸಿದ್ದಾರೆ. ಇದೀಗ ತಹಶೀಲ್ದಾರ್ ಹಾಗೂ ಪೊಲೀಸರ ಸಮಕ್ಷಮದಲ್ಲಿ ವೃದ್ಧೆ ಕಾವಲಮ್ಮ ತನ್ನ ಮನೆ ಸೇರಿದ್ದಾರೆ. ಇದೀಗ ಎಸಿ ಆದೇಶಕ್ಕೆ ಸಾರ್ವಜನಿಕರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025755 0 0 0
<![CDATA[ಸ್ಯಾಂಕಿ ರಸ್ತೆ ವಿಸ್ತರಣೆಗೆ ಮುಂದಾದ ಬಿಬಿಎಂಪಿ]]> https://publictv.in/bbmp-to-widen-sanki-road/ Wed, 01 Feb 2023 05:17:44 +0000 https://publictv.in/?p=1025764

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025764 0 0 0
<![CDATA[9 ತಿಂಗಳ ಮಗನೊಂದಿಗೆ ಆತ್ಮಹತ್ಯೆಗೆ ಮುಂದಾದವಳನ್ನು ತಡೆದ ಮಹಿಳಾ ಪೊಲೀಸ್!]]> https://publictv.in/delhi-police-prevents-19-year-old-mother-from-committing-suicide-with-her-baby/ Wed, 01 Feb 2023 05:48:32 +0000 https://publictv.in/?p=1025767 ನವದೆಹಲಿ: ತನ್ನ 9 ತಿಂಗಳ ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ 19 ವರ್ಷದವಳನ್ನು ದೆಹಲಿ ಪೊಲೀಸರು (Delhi Police) ರಕ್ಷಣೆ ಮಾಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಯುವತಿಯ ತಾಯಿ ಅದರ್ಶ್ ನಗರ ಪೊಲೀಸ್ ಠಾಣೆ (Adarsh Nagar Police Station) ಗೆ ಕರೆ ಮಾಡಿ ಮಗಳು ಆತ್ಮಹತ್ಯೆ ಮಾಡಿಕೊಳ್ಳು ಹೋಗಿರುವುದಾಗಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಪೊಲೀಸರ ಬಳಿ ಮಗಳ ಗಂಡನ ವಿರುದ್ಧವೇ ರೊಪ ಮಾಡಿದ್ದಾರೆ.

ಇತ್ತ ಕರೆ ಬಂದ ಕೂಡಲೇ ಎಚ್ಚೆತ್ತ ಪೊಲೀಸರು, ಯುವತಿ ಮತ್ತು ಆಕೆಯ ಮಗಳಿಗಾಗಿ ಹುಡುಕಾಟ ಆರಂಬಿಸಿದ್ದಾರೆ. ಈ ವೇಳೆ ಭಾರತ್ ನಗರ್ ಪಾರ್ಕ್‍ನಲ್ಲಿ ಇಬ್ಬರೂ ಸಿಕ್ಕಿದ್ದಾರೆ. ಪೊಲೀಸರು ಆಕೆಯನ್ನು ವಿಚಾರಿಸಿದ್ದಾರೆ ಕೌಟುಂಬಿಕ ಸಮಸ್ಯೆಯಿಂದಾಗಿ ಮನೆ ಬಿಟ್ಟು ಬಂದಿದ್ದೇನೆ. ಅಲ್ಲದೆ ತನ್ನ ಉದ್ದೇಶದ ಬಗ್ಗೆ ತಾಯಿ ಬಳಿ ಹೇಳಿಯೇ ಬಂದಿರುವುದಾಗಿ ತಿಳಿಸಿದ್ದಾಳೆ. ಇದನ್ನೂ ಓದಿ: ಅಜ್ಜಿ ಹೊರಹಾಕಲು ಹೋಗಿ ತಾನೇ ಮನೆಯಿಂದ ಹೊರಬಿದ್ದ ಮೊಮ್ಮಗ!

DELHI POLICE

ಯುವತಿಯ ಮಾತನ್ನು ಆಲಿಸಿದ ಪೊಲಿಸರು ಆಕೆಗೆ ಧೈರ್ಯ ತುಂಬಿ ಮನೆಗೆ ವಾಪಸ್ ಕಳಿಸಿದ್ದಾರೆ. ಈ ಮೂಲಕ ತಾಯಿ-ಮಗನ ಜೀವ ಉಳಿಸಿದ್ದಾರೆ. ಈ ಹಿನ್ನೆಲೆಯ್ಲಲಿ ಇದೀಗ ಪೊಲೀಸರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025767 0 0 0
<![CDATA[ರಾಜೀವ್ ಗಾಂಧಿ, ಇಂದಿರಾ ಗಾಂಧಿ ಹತ್ಯೆ ಆಕಸ್ಮಿಕವಷ್ಟೇ: ಉತ್ತರಾಖಂಡ ಸಚಿವ]]> https://publictv.in/uttarakhand-minister-ganesh-joshi-said-not-martyrdom-but-accidents-indira-gandhi-rajiv-gandhi-killings/ Wed, 01 Feb 2023 05:51:06 +0000 https://publictv.in/?p=1025768 ಡೆಹ್ರಾಡೂನ್: ಹುತಾತ್ಮ ಪಟ್ಟ ಗಾಂಧಿ ಕುಟುಂಬದ ಏಕಸ್ವಾಮ್ಯವಲ್ಲ. ಇಂದಿರಾ ಗಾಂಧಿ (Indira Gandhi) ಹಾಗೂ ರಾಜೀವ್ ಗಾಂಧಿ (Rajiv Gandhi) ಅವರ ಹತ್ಯೆಗಳು ಆಕಸ್ಮಿಕವಷ್ಟೇ ಎಂದು ಉತ್ತರಾಖಂಡದ (Uttarakhand) ಸಚಿವ ಗಣೇಶ್ ಜೋಶಿ (Ganesh Joshi) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರ ಬುದ್ಧಿಮತ್ತೆಗೆ ವಿಷಾದಿಸುತ್ತೇನೆ. ಆದರೆ ಹುತಾತ್ಮ ಪಟ್ಟ ಗಾಂಧಿ ಕುಟುಂಬದ ಏಕಸ್ವಾಮ್ಯವಲ್ಲ. ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸಾವರ್ಕರ್ ಹಾಗೂ ಚಂದ್ರಶೇಖರ್ ಆಜಾದ್ ಅವರಂತಹ ಅನೇಕರು ಈ ದೇಶಕ್ಕಾಗಿ ಹೋರಾಡಿ ಹುತಾತ್ಮರಾಗಿದ್ದಾರೆ. ಗಾಂಧಿ ಕುಟುಂಬದ ಸದಸ್ಯರೊಂದಿಗೆ ನಡೆದಿದ್ದು ಆಕಸ್ಮಿಕವಷ್ಟೇ. ಆಕಸ್ಮಿಕಕ್ಕೂ ಹಾಗೂ ಹುತಾತ್ಮಕ್ಕೂ ಬಹಳ ವ್ಯತ್ಯಾಸವಿದೆ ಎಂದರು.

ಶ್ರೀನಗರದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಕಾಂಗ್ರೆಸ್ (Congress) ನಾಯಕನ ಭಾಷಣ ಕುರಿತು ಪ್ರತಿಕ್ರಿಯಿಸಿ, ಒಬ್ಬರ ಬುದ್ಧಿವಂತಿಕೆಯ ಮಟ್ಟಕ್ಕೆ ಅನುಗುಣವಾಗಿ ಮಾತ್ರ ಮಾತನಾಡಬಹುದು ಎಂದು ತಿಳಿಸಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಸುಗಮವಾಗಿ ಮುಗಿಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಸಲ್ಲುತ್ತದೆ. ಮೋದಿ ನೇತೃತ್ವದಲ್ಲಿ 370ನೇ ವಿಧಿಯನ್ನು ರದ್ದುಪಡಿಸದಿದ್ದರೆ ಹಾಗೂ ಜಮ್ಮು ಮತ್ತು ಕಾಶ್ಮೀರ ಸಹಜ ಸ್ಥಿತಿಗೆ ಮರಳದಿದ್ದರೆ ರಾಹುಲ್ ಗಾಂಧಿ (Rahul Gandhi) ಅವರು ಲಾಲ್ ಚೌಕ್‍ನಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಅಭಿಪ್ರಾಯಪಟ್ಟರು.

ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ ಅವರು, ತಮ್ಮ ಅಜ್ಜಿ ಇಂದಿರಾ ಗಾಂಧಿ ಹಾಗೂ ತಂದೆ ರಾಜೀವ್ ಗಾಂಧಿ ಅವರ ಹತ್ಯೆಯ ಬಗ್ಗೆ ದೂರವಾಣಿಯ ಮೂಲಕ ಮಾಹಿತಿ ನೀಡಿದ್ದ ಕ್ಷಣಗಳನ್ನು ನೆನಪಿಸಿಕೊಂಡು, ಹಿಂಸಾಚಾರವನ್ನು ಪ್ರಚೋದಿಸುವವರಿಗೆ ಆ ನೋವು ಎಂದಿಗೂ ಅರ್ಥವಾಗುವುದಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ಅಜ್ಜಿ ಹೊರಹಾಕಲು ಹೋಗಿ ತಾನೇ ಮನೆಯಿಂದ ಹೊರಬಿದ್ದ ಮೊಮ್ಮಗ!

ಆ ಕರೆ ಬಂದಾಗ ಆ ನೋವು ಮೋದಿ, ಅಮಿತ್ ಶಾ, ಬಿಜೆಪಿ ಮತ್ತು ಆರ್‌ಎಸ್‍ಎಸ್‍ನಂತಹ ಹಿಂಸಾಚಾರವನ್ನು ಪ್ರಚೋದಿಸುವವರಿಗೆ ಈ ನೋವು ಎಂದಿಗೂ ಅರ್ಥವಾಗುವುದಿಲ್ಲ. ಒಬ್ಬ ಸೈನಿಕನ ಕುಟುಂಬಕ್ಕೆ ಆ ನೋವು ಅರ್ಥವಾಗುತ್ತದೆ. ಪುಲ್ವಾಮಾದಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಸಿಬ್ಬಂದಿಯ ಕುಟುಂಬಕ್ಕೆ ಅರ್ಥವಾಗುತ್ತದೆ. ಕಾಶ್ಮೀರಿಗಳು ಅರ್ಥಮಾಡಿಕೊಳ್ಳುತ್ತಾರೆ ಎಂದಿದ್ದರು. ಇದನ್ನೂ ಓದಿ: ನಾಗರಹಾವು ಹಿಡಿದು ಜೆಡಿಎಸ್ ಅಭ್ಯರ್ಥಿ ಗೆಲುವಿನ ಬಗ್ಗೆ ಭವಿಷ್ಯ ನುಡಿದ ವ್ಯಕ್ತಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025768 0 0 0
<![CDATA[ರವಿಚಂದ್ರನ್ ಸಿನಿಮಾದಲ್ಲಿ ನಟಿಸಿದ 10 ಕೋಟಿ ಬಾಳುವ ಶ್ವಾನ]]> https://publictv.in/10-crore-living-dog-who-acted-in-ravichandrans-movie/ Wed, 01 Feb 2023 05:58:51 +0000 https://publictv.in/?p=1025770 ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ಸದ್ಯ ‘ಗೌರಿ ಶಂಕರ’ (Gauri Shankar) ಸಿನಿಮಾದ ಶೂಟಿಂಗ್  ನಲ್ಲಿ ಬ್ಯುಸಿಯಾಗಿದ್ದಾರೆ. ದಾಂಡೇಲಿಯ ಅರಣ್ಯದಲ್ಲಿ ಈ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, ಬರೋಬ್ಬರಿ ಹತ್ತು ಕೋಟಿ ಬೆಲೆಬಾಳುವ ಕಾಕೇಸಿಯನ್ ಶೆಫರ್ಡ್ (Caucasian Shepherd) ತಳಿಯ ಶ್ವಾನವು ಈ ಸಿನಿಮಾದಲ್ಲಿ ನಟಿಸುತ್ತಿದೆ. ಕೇವಲ ಶ್ವಾನ ಮಾತ್ರವಲ್ಲ ಹುಲಿ ಕೂಡ ಸಿನಿಮಾದ ಒಂದು ಭಾಗವಾಗಿದೆ ಎನ್ನುತ್ತಾರೆ ನಿರ್ದೇಶಕರು.

ಈ ಸಿನಿಮಾದಲ್ಲಿ ರವಿಚಂದ್ರನ್ ಅವರಿಗೆ ವಿಶೇಷ ಗೆಟಪ್ ಕೂಡ ಹಾಕಲಾಗಿದ್ದು, ಅದು ಯಾವ ರೀತಿಯ ಪಾತ್ರ ಎನ್ನುವುದು ಬಹಿರಂಗವಾಗಿಲ್ಲ. ಆದರೆ, ಅವರ ಕಾಸ್ಟ್ಯೂಮ್ ಮತ್ತು ತಲೆಗೆ ಹಾಕಿರುವ ಕಿರೀಟ ಮಾತ್ರ ವಿಶೇಷವಾಗಿದೆ. ಹಾಗಾಗಿ ಈ ಸಿನಿಮಾದಲ್ಲಿಯ ಅವರ ಪಾತ್ರದ ಕುತೂಹಲ ಮೂಡಿದೆ. ಅದೇ ಗೆಟಪ್ ನಲ್ಲೇ ಅವರು ದಾಂಡೇಲಿ ಚಿತ್ರೀಕರಣದಲ್ಲಿ ತೊಡಗಿದ್ದಾರೆ. ಮತ್ತು ಆ ಕಾಸ್ಟ್ಯೂಮ್ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಶುಭಾ ಪೂಂಜಾ ಫ್ಯಾಮಿಲಿ ಜೊತೆ ಮಂಜು ಪಾವಗಡ ಟೆಂಪಲ್ ರನ್

ರವಿಚಂದ್ರನ್ ಜೊತೆ ಈ ಸಿನಿಮಾದಲ್ಲಿ ಅಪೂರ್ವ (Apoorva) ನಾಯಕಿಯಾಗಿ ನಟಿಸುತ್ತಿದ್ದು, ಕ್ರೇಜಿಸ್ಟಾರ್ ಜೊತೆ ಅಪೂರ್ವ ನಟಿಸುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಈ ಸಿನಿಮಾದಲ್ಲಿ ಮೂರೇ ಮೂರು ಪಾತ್ರಗಳಿದ್ದು, ಈ ಜೋಡಿಯ ಜೊತೆ ಪುಟ್ಟ ಮಗುವೊಂದು ನಟಿಸುತ್ತಿದೆ. ಅಲ್ಲದೇ, ಶ್ವಾನ ಮತ್ತು ಹುಲಿ ಕೂಡ ತೆರೆಯ ಮೇಲೆ ಕಾಣಿಸಿಕೊಳ್ಳುವುದು ಸಿನಿಮಾಗಳ ವಿಶೇಷಗಳಲ್ಲಿ ಒಂದು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025770 0 0 0
<![CDATA[1 ವರ್ಷ ಉಚಿತ ಆಹಾರ, ಕೇಂದ್ರವೇ ಸಂಪೂರ್ಣ ವೆಚ್ಚ ಭರಿಸಲಿದೆ: ನಿರ್ಮಲಾ ಸೀತಾರಾಮನ್‌]]> https://publictv.in/union-budget-2023-central-government-to-provide-free-food-grains-to-all-antyodaya-and-priority-households-until-december-2023/ Wed, 01 Feb 2023 05:52:37 +0000 https://publictv.in/?p=1025772 ನವದೆಹಲಿ: ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಅಡಿ ಬಡವರಿಗೆ ಇನ್ನೂ ಒಂದು ವರ್ಷಗಳ ಕಾಲ ಉಚಿತ ಆಹಾರ ನೀಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್‌ (Nirmala Sitharaman) ಘೋಷಿಸಿದ್ದಾರೆ.

ತಮ್ಮ ಬಜೆಟ್‌ (UnionBudget 2023) ಭಾಷಣದಲ್ಲಿ, ಕೋವಿಡ್ (Covid) ಸಾಂಕ್ರಾಮಿಕ ಸಮಯದಲ್ಲಿ, 28 ತಿಂಗಳ ಕಾಲ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ವಿತರಿಸಿದ್ದೇವೆ ಎಂದು ತಿಳಿಸಿದರು.

ಕೋವಿಡ್‌ ಕಾಲದಲ್ಲಿ ಹಸಿವನ್ನು ನೀಗಿಸಿದ ಈ ಯೋಜನೆಯನ್ನು ಇನ್ನೂ ಒಂದು ವರ್ಷಗಳ ಕಾಲ ವಿಸ್ತರಿಸುತ್ತಿದ್ದೇವೆ. ಈ ಯೋಜನೆ ಜಾರಿಗೆ ಸರ್ಕಾರಕ್ಕೆ 2 ಲಕ್ಷ ಕೋಟಿ ರೂ.  ಅಗತ್ಯವಿದ್ದು, ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.

ಭಾರತದ ಆರ್ಥಿಕತೆಯು ಸರಿಯಾದ ಹಾದಿಯಲ್ಲಿದೆ, ಉಜ್ವಲ ಭವಿಷ್ಯದತ್ತ ಸಾಗುತ್ತಿದೆ. 10 ವರ್ಷಗಳಲ್ಲಿ ಭಾರತ ವಿಶ್ವದ ಐದನೇ ಅತಿ ದೊಡ್ಡ ಆರ್ಥಿಕತೆಯಾಗಿ ಹೊರ ಹೊಮ್ಮಿದೆ ಎಂದು ಸರ್ಕಾರದ ಸಾಧನೆಯನ್ನು ತಿಳಿಸಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025772 0 0 0
<![CDATA[25 ಎಂಪಿಗಳನ್ನು ಕೊಟ್ಟ ಕರುನಾಡಿಗೆ ಈ ಬಾರಿ ಬೆಲ್ಲನಾ.. ಬೇವಾ..?]]> https://publictv.in/union-budget-2023-karnataka-to-get-big-gift/ Wed, 01 Feb 2023 06:00:15 +0000 https://publictv.in/?p=1025788

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025788 0 0 0
<![CDATA[ಕರ್ನಾಟಕಕ್ಕೆ ಗಿಫ್ಟ್‌ : ಭದ್ರಾ ಮೇಲ್ದಂಡೆ ಇನ್ನು ಮುಂದೆ ರಾಷ್ಟ್ರೀಯ ಯೋಜನೆ - 5,300 ಕೋಟಿ ರೂ. ಅನುದಾನ]]> https://publictv.in/union-budget-2023-finance-minister-nirmala-sitaraman-announces-a-grant-of-rs-5300-crore-for-upper-bhadra-project/ Wed, 01 Feb 2023 06:17:36 +0000 https://publictv.in/?p=1025789 ನವದೆಹಲಿ: ಬಜೆಟ್‌ನಲ್ಲಿ ಕರ್ನಾಟಕಕ್ಕೆ ಭರ್ಜರಿ ಗಿಫ್ಟ್‌ ಸಿಕ್ಕಿದ್ದು ಭದ್ರಾ ಮೇಲ್ದಂಡೆ ಯೋಜನೆಯನ್ನು (Upper Bhadra Project) ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಲಾಗಿದೆ. ಈ ಮೂಲಕ ಭದ್ರಾ ಮೇಲ್ದಂಡೆ ಯೋಜನೆ ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆಯಾಗಿ ಹೊರಹೊಮ್ಮಿದೆ.

ಬಜೆಟ್‌ ಭಾಷಣದಲ್ಲಿ (Union Budget 2023) ನಿರ್ಮಲಾ ಸೀತಾರಾಮನ್‌ (Nirmala Sitaraman) ಈ ಯೋಜನೆಗೆ 5,300 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ ಎಂದು ಪ್ರಕಟಿಸಿದರು. ಇದನ್ನೂ ಓದಿ: 1 ವರ್ಷ ಉಚಿತ ಆಹಾರ, ಕೇಂದ್ರವೇ ಸಂಪೂರ್ಣ ವೆಚ್ಚ ಭರಿಸಲಿದೆ: ನಿರ್ಮಲಾ ಸೀತಾರಾಮನ್‌

ಈ ಹಿಂದೆ ರಾಜ್ಯದ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿ, ‘‘ಯೋಜನೆಗೆ 23,000 ಕೋಟಿ ರೂ. ವೆಚ್ಚವಾಗಲಿದ್ದು, ಸದ್ಯ 16,000 ಕೋಟಿ ರೂ. ವೆಚ್ಚದ ಕೆಲಸ ಬಾಕಿ ಇದೆ. ರಾಷ್ಟ್ರೀಯ ಯೋಜನೆ ಘೋಷಣೆ ನಂತರ ಯೋಜನೆಯಡಿ ಬಾಕಿಯಿರುವ ಮೊತ್ತದಲ್ಲಿಶೇ. 60ರಷ್ಟನ್ನು ಕೇಂದ್ರ ಭರಿಸಲಿದೆ. ಅದರಂತೆ ಕೇಂದ್ರದಿಂದ ಯೋಜನೆಗೆ 5,300 ಕೋಟಿ ರೂ. ಸಿಗುವ ನಿರೀಕ್ಷೆ ಇದೆ,’’ ಎಂದು ತಿಳಿಸಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025789 0 0 0
<![CDATA[ಜನರನ್ನು ಮರಳು ಮಾಡಲು ಕೇಂದ್ರ ಸರ್ಕಾರ ಬಜೆಟ್ ಘೋಷಣೆ ಮಾಡಿದೆ: ಹೆಚ್‍ಡಿಕೆ]]> https://publictv.in/former-chief-minister-hd-kumaraswamy-react-about-the-union-budget-2023/ Wed, 01 Feb 2023 06:47:56 +0000 https://publictv.in/?p=1025792 ದಾವಣಗೆರೆ: ಕೇಂದ್ರದ ಬಜೆಟ್ (Union Budget 2023) ರಾಜ್ಯದಲ್ಲಿ ಮುಂದೆ ಬರುವ ಸರ್ಕಾರದ ತೀರ್ಮಾನ ಮಾಡುತ್ತದೆ. ಜನರನ್ನು ಮರಳು ಮಾಡಲು ಕೇಂದ್ರ ಸರ್ಕಾರ ಬಜೆಟ್ ಘೋಷಣೆ ಮಾಡಿದೆ. ಈಗ ಬಜೆಟ್ ಘೋಷಣೆ ಆದ್ರೂ ಹಣಕಾಸು ಬಿಡುಗಡೆ ಏಪ್ರಿಲ್ ಮೇಲೆ ಪ್ರಾರಂಭವಾಗುತ್ತದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದೊಂದು ಕರ್ನಾಟಕ ಕೇಂದ್ರಿತ ಚುನಾವಣಾ ಬಜೆಟ್. ರಾಜ್ಯದಲ್ಲಿ ಚುನಾವಣೆ ಕೆಲವೇ ತಿಂಗಳು ಇದೆ. ಬಜೆಟ್ ನಲ್ಲಿ ಘೋಷಣೆ ಮಾಡಿದ ಎಲ್ಲ ಯೋಜನೆಗಳು ಜಾರಿ ಆಗಬೇಕಲ್ಲ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಕರ್ನಾಟಕಕ್ಕೆ ಗಿಫ್ಟ್‌ : ಭದ್ರಾ ಮೇಲ್ದಂಡೆ ಇನ್ನು ಮುಂದೆ ರಾಷ್ಟ್ರೀಯ ಯೋಜನೆ – 5,300 ಕೋಟಿ ರೂ. ಅನುದಾನ

ಭದ್ರಾ (Upper Bhadra Project), ಮಹಾದಾಯಿ (Mahadayi), ಕೃಷ್ಣ ಏನೇ ಘೋಷಣೆ ಮಾಡಿದ್ರೂ ಮೊದಲೇ ಮಾಡಬೇಕಿತ್ತು. ಇಂದಿನ ಕಾರ್ಯಕ್ರಮ ಜಾರಿಗೆ ತರಲು ಮುಂದಿನ ಸರ್ಕಾರ ಬರಬೇಕು. ಕೇಂದ್ರದ ಘೋಷಣೆ, ಘೋಷಣೆ ಆಗಿಯೇ ಉಳಿಯತ್ತೆ. ಕೇಂದ್ರದ ಹಣ ಬಿಡುಗಡೆ ಆಗುವುದರ ಒಳಗೆ ಚುನಾವಣಾ ನೀತಿ ಸಂಹಿತೆ ಬರತ್ತೆ. ಜನರನ್ನು ತಾತ್ಕಾಲಿಕವಾಗಿ ಮೆಚ್ಚಿಸಲು ಘೋಷಣೆ ಇಡಬಹುದು ಎಂದು ತಿಳಿಸಿದರು.

ಮನೆ ಬಿದ್ದಾಗ 5 ಲಕ್ಷ, ಕೋವಿಡ್ (Corona Virus) ನಲ್ಲಿ ಸಾವನ್ನಪ್ಪಿದಾಗ 1 ಲಕ್ಷ, ಕೋವಿಡ್ ವಾರಿಯರ್ಸ್ ಗೆ 30 ಲಕ್ಷ ಕೊಡ್ತಿವಿ ಅಂದಿದ್ರು, ಎಲ್ಲಿ ಕೊಟ್ಟರು. ಕೇಂದ್ರ ಘೋಷಣೆ ಮಾಡಿದ ಎಲ್ಲ ಯೋಜನೆಗಳು ಕೇವಲ ಕಾಗದದಲ್ಲಿ ಮಾತ್ರ ಇರತ್ತೆ. ರೈಲ್ವೆ ಯೋಜನೆ 20-30 ವರ್ಷಗಳ ಹಿಂದೆ ಘೋಷಣೆ ಆಗಿರುವುದು ಇನ್ನೂ ಆಮೆ ಗತಿಯಲ್ಲಿ ನಡೆಯುತ್ತಿದೆ. ಕೇಂದ್ರ ಕಾರ್ಯಕ್ರಮ ಘೋಷಣೆ ಆಗಿದೆ ಉಳಿದಿದೆ. ತಕ್ಷಣ ಬೆಳಗ್ಗೆ ಜನರಿಗೆ ಅನುಕೂಲ ಆಗಲ್ಲ ಎಂದು ಹೇಳಿದರು.

ಬಿಜೆಪಿ (BJP) ತಿರಸ್ಕಾರ ಮಾಡಿದ್ರೆ ಕರ್ನಾಟಕಕ್ಕೆ ಏನ್ ಕೊಡ್ತಾರೆ ಅನ್ನೋದು ಗೊತ್ತಿಲ್ಲ. ಚುನಾವಣೆ ಆದ್ಮೇಲೆ ಜನ ಮರೆತು ಹೋಗುತ್ತಾರೆ. ಕೇಂದ್ರದ ಬಜೆಟ್ ಮೇಲೆ ನನಗೆ ನಂಬಿಕೆ ಇಲ್ಲ, ಹೆಚ್ಚಿನ ಮಹತ್ವ ಕೊಡಲ್ಲ. ರಾಷ್ಟ್ರೀಯ ಯೋಜನೆಗೆ ನಾವು ಅರ್ಜಿ ಕೊಟ್ಟಿದ್ದೆವು. ಕೇಂದ್ರದಿಂದ ಮೂಗಿಗೆ ತುಪ್ಪ ಸವರುವ ಕೆಲಸ ಆಗಿದೆ ಎಂದು ನುಡಿದರು.

ಕರ್ನಾಟಕ ಬರಪೀಡಿತ ಎಂದು ಘೋಷಣೆಗೆ ಪ್ರತಿಕ್ರಿಯೆ ನೀಡಿದ ಹೆಚ್‍ಡಿಕೆ, ಈಗಲಾದರೂ ಕರ್ನಾಟಕ ಬರಪೀಡಿತ ಅನ್ನೋದು ಗೊತ್ತಾಗಿರೋದು ಖುಷಿ ವಿಚಾರ. ಕರ್ನಾಟಕ ಬರಪೀಡಿತ ಅಂತ ಘೋಷಣೆ ಮಾಡಿರೋದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025792 0 0 0
<![CDATA[ಉರ್ಫಿ ಜಾವೇದ್ ಗೆ ಅಕ್ಕಮಹಾದೇವಿಯ ಪಾಠ ಮಾಡಿದ ಕಂಗನಾ ರಣಾವತ್]]> https://publictv.in/kangana-ranaut-taught-urfi-javed-about-akkamahadevi/ Wed, 01 Feb 2023 06:25:59 +0000 https://publictv.in/?p=1025797 ಬಾಲಿವುಡ್ ನಟಿ, ರಾಷ್ಟ್ರ ಪ್ರಶಸ್ತಿ ವಿಜೇತೆ ಕಂಗನಾ ರಣಾವತ್ (Kangana Ranaut), ವಚನಗಾರ್ತಿ ಅಕ್ಕಮಹಾದೇವಿಯನ್ನು (Akkamahadevi) ನೆನಪಿಸಿಕೊಂಡಿದ್ದಾರೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಉರ್ಫಿ ಜಾವೇದ್ (Urfi Javed) ಗೆ ಪಾಠ ಮಾಡುವುದಕ್ಕಾಗಿ ಅವರು ಕನ್ನಡದ ಮಹಾ ಶರಣೆ ಅಕ್ಕಮಹಾದೇವಿಯ ಉದಾಹರಣೆಯನ್ನು ನೀಡಿದ್ದಾರೆ. ಕಾಸ್ಟ್ಯೂಮ್ ವಿಚಾರವಾಗಿ ಇಬ್ಬರ ಮಧ್ಯ ಚರ್ಚೆ ಶುರುವಾಗಿತ್ತು. ಈ ವಾದದಲ್ಲಿ ಅಕ್ಕಮಹಾದೇವಿಯ ಕುರಿತು ಉರ್ಫಿಗೆ ಕಂಗನಾ ಪರಿಚಯಿಸಿದ್ದಾರೆ.

ಖಾನ್ ಗಳ (Khan) ವಿಚಾರದಲ್ಲಿ ಈ ಹಿಂದೆ ಕಂಗನಾ ಟ್ವೀಟ್ ವೊಂದನ್ನು ಮಾಡಿದ್ದರು. ಅದರಲ್ಲಿ ಈ ದೇಶವು ಎಲ್ಲ ಖಾನ್ ಗಳನ್ನು ಮಾತ್ರ ಪ್ರೀತಿಸುತ್ತದೆ ಎಂದು ಬರೆದುಕೊಂಡಿದ್ದರು. ಅಲ್ಲದೇ, ಮುಸ್ಲಿಂ ನಟಿಯರ ಮೇಲೆ ಗೀಳನ್ನು ಅದು ಹೊಂದಿದೆ ಎಂದೂ ಬರೆದುಕೊಂಡಿದ್ದರು. ಈ ಬರಹ ಉರ್ಫಿಗೆ ಇಷ್ಟವಾಗಿರಲಿಲ್ಲವಂತೆ. ಹಾಗಾಗಿ ಕಂಗನಾಗೆ ತಿರುಗೇಟು ನೀಡಿದ್ದ ಉರ್ಫಿ, ‘ಮುಸ್ಲಿಂ ನಟ, ಹಿಂದು ನಟ ಅಂತ ವಿಂಗಡಣೆ ಏಕೆ? ಕಲೆಯಲ್ಲಿ ಧರ್ಮವಿಲ್ಲ. ಕಲಾವಿದರ ಮಾತ್ರ ಇರುತ್ತಾರೆ’ ಎಂದು ಮಾರ್ಮಿಕವಾಗಿ ಉತ್ತರಿಸಿದ್ದರು.

ಉರ್ಫಿಯ ಈ ಮಾತು ಕಂಗನಾ ಕಣ್ಣುಗಳನ್ನು ಕೆಂಪಾಗಿಸಿದ್ದವು. ಹಾಗಾಗಿಯೇ ಅವರು ಏಕರೂಪ ನಾಗರಿಕ ಸಂಹಿತೆಯ ಪಾಠ ಮಾಡಿದ್ದರು. ಬಟ್ಟೆಯ ವಿಚಾರವನ್ನೂ ಅವರು ಹೇಳಿದ್ದರು. ಏಕರೂಪದ ಬಗ್ಗೆ ಕೆಟ್ಟ ಐಡ್ಯಾ, ನಾನು ಬಟ್ಟೆಯಿಂದಲೇ ಜನಪ್ರಿಯಳಾದವಳು ಎಂದು ಉರ್ಫಿ ಉತ್ತರಿಸಿದ್ದರು. ಈ ಮಾತೇ ಕಂಗನಾ ಅವರಿಗೆ ಅಕ್ಕಮಹಾದೇವಿಯನ್ನು ನೆನಪಿಸುವುದಕ್ಕೆ ಕಾರಣವಾಗಿದೆ.

ಅಕ್ಕಮಹಾದೇವಿಯ ಉದಾಹರಣೆಯನ್ನು ಕೊಡುತ್ತಾ, ‘ಅಕ್ಕ ಮಹಾದೇವಿ ಭಾರತದಲ್ಲಿ ರಾಣಿ ಆಗಿದ್ದವರು. ಅವರಿಗೆ ಭಗವಂತನ ಮೇಲೆ ಅತೀವ ಪ್ರೀತಿ. ನೀನು ಭಗವಂತನನ್ನೇ ಪ್ರೀತಿಸುವುದಾದರೆ, ನನ್ನಿಂದ ಯಾವುದನ್ನೂ ನೀನು ತಗೆದುಕೊಂಡು ಹೋಗಬಾರದು ಎಂದು ಗಂಡ ತಾಕೀತು ಮಾಡುತ್ತಾನೆ. ಆಕೆ ವಿವಸ್ತ್ರಳಾಗಿ ಅಲ್ಲಿಂದ ಹೊರಡುತ್ತಾಳೆ. ಯಾವತ್ತೂ ಆಕೆ ಬಟ್ಟೆ ತೊಡಲಿಲ್ಲ. ಮಹಾದೇವಿ ತುಂಬಾ ಶ್ರೇಷ್ಠಳು. ನೀನೂ ಕೂಡ ದೇಹದ ಬಗ್ಗೆ ನಿಂದಿಸಲು ಯಾರಿಗೂ ಬಿಡಬೇಡ. ನೀನು ದೈವಾಶಂವನ್ನು ಹೊಂದಿದವಳು’ ಎಂದು ಉರ್ಫಿಯನ್ನು ಹೋಲಿಸಿ ಟ್ವಿಟ್ ಮಾಡಿದ್ದಾಳೆ. ಉರ್ಫಿ ಜಾವೇದ್ ಗೂ ಮತ್ತು ಅಕ್ಕಮಹಾದೇವಿಗೂ ಹೋಲಿಕೆ ಎಷ್ಟರ ಮಟ್ಟಿಗೆ ಸರಿ ಎನ್ನುವ ಚರ್ಚೆ ಕೂಡ ಈಗ ನಡೆದಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025797 0 0 0
<![CDATA[ಕೇರಳದಿಂದ ಕಸ ತಂದು ಕೊಡಗಿನ ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದ ಇಬ್ಬರ ಬಂಧನ]]> https://publictv.in/arrest-of-two-people-brought-garbage-from-kerala-and-dumped-it-in-forest-area-of-kodagu/ Wed, 01 Feb 2023 06:32:34 +0000 https://publictv.in/?p=1025798 ಮಡಿಕೇರಿ: ಕೇರಳದಿಂದ (Kerala) ಕಸ ತಂದು ಇಲ್ಲಿಯ ಮಾಕುಟ್ಟ ಸಮೀಪದ ಅರಣ್ಯ (Forest) ಪ್ರದೇಶದಲ್ಲಿ ಸುರಿಯುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತರನ್ನು ಪೆಂಚಾಳಯ್ಯ ಹಾಗೂ ಶೀನ ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಆಂಧ್ರಪ್ರದೇಶದಿಂದ ಸರಕುಗಳನ್ನು ಕೇರಳಕ್ಕೆ ಸಾಗಿಸಿ ವಾಪಸ್ ಬರುತ್ತಿದ್ದ ಖಾಲಿ ವಾಹನದಲ್ಲಿ 15 ಮೂಟೆ ಕಸವನ್ನು ತೆಗೆದುಕೊಂಡು ಬಂದು ಇಲ್ಲಿನ ಕೂಟುಹೊಳೆ ಸೇತುವೆ ಸಮೀಪ ಕಸದ ಮೂಟೆಗಳನ್ನು (Garbage) ಎಸೆಯುತ್ತಿದ್ದರು. ಈ ವೇಳೆ ಬ್ರಹ್ಮಗಿರಿ ವನ್ಯಜೀವಿ ವಲಯ ಹಾಗೂ ಮಾಕುಟ್ಟ ಪ್ರಾದೇಶಿಕ ವಲಯದ ಅರಣ್ಯ ಅಧಿಕಾರಿಗಳ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಇದನ್ನೂ ಓದಿ: ರಾಜೀವ್ ಗಾಂಧಿ, ಇಂದಿರಾ ಗಾಂಧಿ ಹತ್ಯೆ ಆಕಸ್ಮಿಕವಷ್ಟೇ: ಉತ್ತರಾಖಂಡ ಸಚಿವ

ಬ್ರಹ್ಮಗಿರಿ ವನ್ಯಜೀವಿ ವಲಯದ ವಲಯ ಅರಣ್ಯ ಅಧಿಕಾರಿ ಡ್ಯಾನ್ಸಿ ದೇಚಮ್ಮ, ಉಪ ವಲಯ ಅರಣ್ಯ ಸಂರಕ್ಷಣಾ ಅಧಿಕಾರಿ ಲೋಕೇಶ್, ಸಿಬ್ಬಂದಿಯಾದ ಸ್ವಾಮಿ, ಸುಬ್ಬಯ್ಯ, ಮಾಕುಟ್ಟ ಪ್ರಾದೇಶಿಕ ವಲಯದ ವಲಯ ಅರಣ್ಯಾಧಿಕಾರಿ ಸುಹಾನಾ, ಉಪ ವಲಯ ಅರಣ್ಯ ಸಂರಕ್ಷಣಾ ಅಧಿಕಾರಿ ಚಂದ್ರಶೇಖರ, ಸಿಬ್ಬಂದಿ ಶಜಿ, ರೋಷನ್ ಇದ್ದರು. ಇದನ್ನೂ ಓದಿ: ಕರ್ನಾಟಕಕ್ಕೆ ಗಿಫ್ಟ್‌ : ಭದ್ರಾ ಮೇಲ್ದಂಡೆ ಇನ್ನು ಮುಂದೆ ರಾಷ್ಟ್ರೀಯ ಯೋಜನೆ – 5,300 ಕೋಟಿ ರೂ. ಅನುದಾನ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025798 0 0 0
<![CDATA[ಪಠಾಣ್ ಸೋತಿದ್ದರೆ ಹೋಟೆಲ್ ನಲ್ಲಿ ಅಡುಗೆ ಮಾಡ್ತಿದ್ದೆ : ಶಾರುಖ್ ಖಾನ್]]> https://publictv.in/if-pathan-had-lost-i-would-have-cooked-in-the-hotel-shahrukh-khan/ Wed, 01 Feb 2023 06:49:50 +0000 https://publictv.in/?p=1025806 ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಪಠಾಣ್ (Pathan) ಸಿನಿಮಾದ ಸಕ್ಸಸ್ (Success) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಠಾಣ್ ಸಿನಿಮಾ ಒಂದು ವೇಳೆ ಸೋತಿದ್ದರೆ ತಾವು ಅಡುಗೆ (Cooking) ಭಟ್ಟ ಆಗುತ್ತಿದ್ದೆ ಎನ್ನುವ ಮಾತುಗಳನ್ನು ಆಡಿದ್ದಾರೆ. ಅದಕ್ಕಾಗಿಯೇ ಅವರು ಹೋಟೆಲ್ (Hotel) ಉದ್ಯಮಕ್ಕೆ ಕಾಲಿಡುತ್ತಿದ್ದ ಸಂಗತಿಯನ್ನೂ ತಿಳಿಸಿದ್ದಾರೆ.

ಸತತ ನಾಲ್ಕು ವರ್ಷಗಳಿಂದ ಶಾರುಖ್ ಖಾನ್ ಅವರಿಗೆ ಯಾವುದೇ ಗೆಲುವು ಸಿಕ್ಕಿಲ್ಲ. ಪಠಾಣ್ ಸಿನಿಮಾದ ಬಗ್ಗೆ ನಿರೀಕ್ಷೆ ಇದ್ದರೂ, ಅದಕ್ಕೆ ಆದ ಅಡೆತಡೆಯಿಂದಾಗಿ ಸ್ವತಃ ಶಾರುಖ್ ಗಲಿಬಿಲಿಗೊಂಡಿದ್ದರಂತೆ. ಬಾಯ್ಕಾಟ್ ಹಾಗೂ ಮತ್ತಿತರ ಕಾರಣದಿಂದಾಗಿ ಪಠಾಣ್ ಸೋತಿದ್ದರೆ ತಾವು ತಮ್ಮದೇ ಹೋಟೆಲ್ ನಲ್ಲಿ ಅಡುಗೆ ಮಾಡುತ್ತಿರುವ ವಿಚಾರವನ್ನು ಹಂಚಿಕೊಂಡಿದ್ದಾರೆ. ಅಡುಗೆ ಮಾಡುವುದಕ್ಕಾಗಿಯೇ ಅವರು ತರಬೇತಿಯನ್ನು ಕೂಡ ಪಡೆದಿದ್ದರಂತೆ. ಇದನ್ನೂ ಓದಿ: ಟಾಲಿವುಡ್ ನಟ ನಾನಿಗೆ ಮೃಣಾಲ್ ಠಾಕೂರ್ ನಾಯಕಿ

ಆದರೆ, ಪಠಾಣ್ ಅವರನ್ನು ಅಡುಗೆ ಮಾಡುವುದಕ್ಕೆ ಬಿಟ್ಟಿಲ್ಲ. ಕೇಳರಿಯದ ರೀತಿಯಲ್ಲಿ ಗೆಲುವು ತಂದುಕೊಟ್ಟಿದೆ. ಬಿಡುಗಡೆಯಾದ ಬಹುತೇಕ ಕಡೆ ಬಾಕ್ಸ್ ಆಫೀಸನ್ನು ಭರ್ತಿ ಮಾಡಿಸಿದೆ. ಈವರೆಗೂ ಅಂದಾಜು 500 ಕೋಟಿ ರೂಪಾಯಿ ಆದಾಯವನ್ನು ಅದು ತಂದುಕೊಟ್ಟಿದೆ ಎಂದು ಹೇಳಲಾಗುತ್ತಿದೆ. ಅಧಿಕೃತವಾಗಿ ಚಿತ್ರತಂಡದಿಂದ ಲಾಭದ ವಿಚಾರ ಬಹಿರಂಗವಾಗದೇ ಇದ್ದರೂ, ಸಿನಿ ಪಂಡಿತರು ಮಾತ್ರ ದಿನದ ಲೆಕ್ಕವನ್ನು ಕೊಡುತ್ತಲೇ ಇದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025806 0 0 0
<![CDATA[Union Budget 2023- ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯ ಸ್ಥಾಪನೆ: ನಿರ್ಮಲಾ ಸೀತಾರಾಮನ್]]> https://publictv.in/union-budget-2023-finance-minister-nirmala-sitharaman-said-national-digital-library-for-children-and-adolescents-will-be-set-up/ Wed, 01 Feb 2023 07:16:28 +0000 https://publictv.in/?p=1025813 ನವದೆಹಲಿ: ವಿದ್ಯಾರ್ಥಿಗಳಿಗೆ ಗುಣಮಟ್ಟದ ಪುಸ್ತಕಗಳ ಲಭ್ಯತೆಗಾಗಿ ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯವನ್ನು ಸ್ಥಾಪಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಘೋಷಿಸಿದರು.

ತಮ್ಮ ಬಜೆಟ್ ಭಾಷಣದಲ್ಲಿ, ಮಕ್ಕಳಿಗಾಗಿ (Children) ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯ (National Digital Library) ಸ್ಥಾಪಿಸಲಾಗುವುದು. ಈ ಡಿಜಿಟಲ್ ಗ್ರಂಥಾಲಯದಲ್ಲಿ ಭೌಗೋಳಿಕತೆ, ಭಾಷೆ ಸೇರಿದಂತೆ ಎಲ್ಲ ಪ್ರಕಾರದ ಹಾಗೂ ಎಲ್ಲ ಹಂತಗಳಲ್ಲಿ ಗುಣಮಟ್ಟದ ಪುಸ್ತಕಗಳು ಲಭ್ಯತೆ ಇರುತ್ತದೆ ಎಂದು ತಿಳಿಸಿದರು.

ಪ್ರತಿ ರಾಜ್ಯಗಳ ಪಂಚಾಯತ್ ಹಾಗೂ ವಾರ್ಡ್ ಮಟ್ಟದಲ್ಲಿ ಭೌತಿಕ ಗ್ರಂಥಾಲಯಗಳನ್ನು ಸ್ಥಾಪಿಸಲು ಹಾಗೂ ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯ ಸಂಪನ್ಮೂಲಗಳಿಗೆ ಮೂಲಸೌಕರ್ಯವನ್ನು ಒದಗಿಸಲು ಪ್ರೋತ್ಸಾಹಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಜನರನ್ನು ಮರಳು ಮಾಡಲು ಕೇಂದ್ರ ಸರ್ಕಾರ ಬಜೆಟ್ ಘೋಷಣೆ ಮಾಡಿದೆ: ಹೆಚ್‍ಡಿಕೆ

2023-24ರ ಬಜೆಟ್ ನಿರ್ಮಲಾ ಸೀತಾರಾಮನ್ ಅವರ ಐದನೇ ನೇರ ಬಜೆಟ್ ಆಗಿದೆ. 2024ರ ಲೋಕಸಭಾ ಚುನಾವಣೆಯ ಮುನ್ನ ನಡೆದ ಪೂರ್ಣ ಪ್ರಮಾಣದ ಕೇಂದ್ರ ಬಜೆಟ್ ಇದಾಗಿದೆ. ಇದನ್ನೂ ಓದಿ: ಕರ್ನಾಟಕಕ್ಕೆ ಗಿಫ್ಟ್‌ : ಭದ್ರಾ ಮೇಲ್ದಂಡೆ ಇನ್ನು ಮುಂದೆ ರಾಷ್ಟ್ರೀಯ ಯೋಜನೆ – 5,300 ಕೋಟಿ ರೂ. ಅನುದಾನ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025813 0 0 0
<![CDATA[Union Budget 2023: 157 ಹೊಸ ನರ್ಸಿಂಗ್ ಕಾಲೇಜುಗಳ ಸ್ಥಾಪನೆ]]> https://publictv.in/157-new-nursing-colleges-will-be-established-in-colocation-with-the-existing-157-medical-colleges-established-since-2014-fm-nirmala-sitharaman/ Wed, 01 Feb 2023 07:20:29 +0000 https://publictv.in/?p=1025814 ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಬುಧವಾರ ಮಂಡಿಸಿದ ಬಜೆಟ್‍ನಲ್ಲಿ 157 ಹೊಸ ನರ್ಸಿಂಗ್ ಕಾಲೇಜು (Nursing College) ಗಳ ಸ್ಥಾಪನೆ ಮಾಡುವುದಾಗಿ ಘೊಷಣೆ ಮಾಡಿದರು.

ಹೌದು. ಈ ಬಾರಿಯ ಕೇಂದ್ರ ಬಜೆಟ್‍ನಲ್ಲಿ ಶಿಕ್ಷಣ ಕ್ಷೇತ್ರ (Education Department) ಕ್ಕೂ ಹೆಚ್ಚಿನ ಮಹತ್ವವನ್ನು ನೀಡಲಾಗಿದೆ. ಮಹಾಮಾರಿ ಕೊರೊನಾ ನಂತರ ಶಿಕ್ಷಣ ಕ್ಷೇತ್ರ ಚೇತರಿಸಿಕೊಳ್ಳಲು ಬೇಕಾದ ಕೆಲವು ಅಗತ್ಯ ಅಂಶಗಳನ್ನು ಈ ಬಾರಿ ಬಜೆಟ್‍ನಲ್ಲಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ 2014 ರಿಂದ ಸ್ಥಾಪಿತವಾಗಿರುವ ಅಸ್ತಿತ್ವದಲ್ಲಿರುವ 157 ವೈದ್ಯಕೀಯ ಕಾಲೇಜುಗಳೊಂದಿಗೆ 157 ಹೊಸ ನರ್ಸಿಂಗ್ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದರು. ಇದನ್ನೂ ಓದಿ: ಕರ್ನಾಟಕಕ್ಕೆ ಗಿಫ್ಟ್‌ : ಭದ್ರಾ ಮೇಲ್ದಂಡೆ ಇನ್ನು ಮುಂದೆ ರಾಷ್ಟ್ರೀಯ ಯೋಜನೆ – 5,300 ಕೋಟಿ ರೂ. ಅನುದಾನ

ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಮುಂದಿನ 3 ವರ್ಷಗಳಲ್ಲಿ ಕೇಂದ್ರವು 3.5 ಲಕ್ಷ ಬುಡಕಟ್ಟು ವಿದ್ಯಾರ್ಥಿಗಳಿಗೆ ಸೇವೆ ಸಲ್ಲಿಸುವ 740 ಶಾಲೆಗಳಿಗೆ 38,800 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಿದೆ. ಮಕ್ಕಳು ಮತ್ತು ಯುವ ಸಮುದಾಯಕ್ಕಾಗಿ ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯಗಳ ಸ್ಥಾಪನೆ ಮಾಡುವುದಾಗಿ ತಿಳಿಸಿದರು. ಇದನ್ನೂ ಓದಿ: ಜನರನ್ನು ಮರಳು ಮಾಡಲು ಕೇಂದ್ರ ಸರ್ಕಾರ ಬಜೆಟ್ ಘೋಷಣೆ ಮಾಡಿದೆ: ಹೆಚ್‍ಡಿಕೆ

ಸ್ಥಳೀಯ ಭೌಗೋಳಿಕತೆ, ಭಾಷೆಗಳಲ್ಲಿ ಗುಣಮಟ್ಟದ ಪುಸ್ತಕಗಳ ಲಭ್ಯತೆ ಮತ್ತು ಸಾಧನ-ಅಜ್ಞೇಯತಾವಾದಿ ಪ್ರವೇಶಕ್ಕೆ ಅನುಕೂಲವಾಗುವಂತೆ ಸ್ಥಾಪಿಸಲಾಗುವುದು. ಪಂಚಾಯತ್ ಮತ್ತು ವಾರ್ಡ್ ಮಟ್ಟದಲ್ಲಿ ಭೌತಿಕ ಗ್ರಂಥಾಲಯಗಳನ್ನು ಸ್ಥಾಪಿಸಲಾಗುವುದು. ರಾಷ್ಟ್ರೀಯ ಡಿಜಿಟಲ್ ಲೈಬ್ರರಿ ಸಂಪನ್ಮೂಲಗಳಿಗೆ ಮೂಲಸೌಕರ್ಯಗಳನ್ನು ಒದಗಿಸಲು ಪ್ರೋತ್ಸಾಹಿಸಲಾಗುವುದು ಎಂದು ಘೋಷಣೆ ಮಾಡಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025814 0 0 0
<![CDATA[ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ]]> https://publictv.in/budget-2023-fm-sitharaman-announces-5300-crore-for-upper-bhadra-irrigation-project/ Wed, 01 Feb 2023 07:00:14 +0000 https://publictv.in/?p=1025829

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025829 0 0 0
<![CDATA[48 ಲಕ್ಷ ಯುವಕರಿಗೆ ಶಿಷ್ಯವೇತನ]]> https://publictv.in/union-budget-2023-national-apprenticeship-scheme-to-be-rolled-out/ Wed, 01 Feb 2023 07:30:59 +0000 https://publictv.in/?p=1025832

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025832 0 0 0
<![CDATA[ಚಿನ್ನ, ಬೆಳ್ಳಿ ಮತ್ತಷ್ಟು ದುಬಾರಿ]]> https://publictv.in/union-budget-2023-gold-silver-and-diamonds-to-get-costlier/ Wed, 01 Feb 2023 07:33:42 +0000 https://publictv.in/?p=1025842

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025842 0 0 0
<![CDATA[ಮಧ್ಯಮ ವರ್ಗದರಿಗೆ ಬಂಪರ್‌ - 7 ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ಇಲ್ಲ]]> https://publictv.in/union-budget-2023-no-income-tax-for-those-earning-upto-7-lakhs-2/ Wed, 01 Feb 2023 07:36:07 +0000 https://publictv.in/?p=1025844 ನವದೆಹಲಿ: ಮಧ್ಯಮ ವರ್ಗದವರಿಗೆ ಬಜೆಟ್‌ನಲ್ಲಿ (Union Budget 2023) ಬಂಪರ್‌ ಘೋಷಣೆ ಮಾಡಿದ್ದು ವಾರ್ಷಿಕ 7 ಲಕ್ಷ ರೂ.ವರೆಗೆ ಆದಾಯ ತೆರಿಗೆ ವಿನಾಯಿತಿಯನ್ನು ಏರಿಕೆ ಮಾಡಲಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಬಜೆಟ್‌ ನಲ್ಲಿ ವಿನಾಯಿತಿ ಘೋಷಣೆ ಮಾಡುತ್ತಿದ್ದಂತೆ ಸರ್ಕಾರದ ಪರ ಸಚಿವರು, ಸಂಸದರು ಚಪ್ಪಾಳೆ ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಮೊದಲು ವಾರ್ಷಿಕ 5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಸಿಕ್ಕಿತ್ತು. ನಿರ್ಮಲಾ ಸೀತಾರಾಮನ್‌ ಹೊಸ ಸ್ಲ್ಯಾಬ್‌ ದರವನ್ನು ಪ್ರಕಟಿಸಿದ್ದಾರೆ. ಯಾವುದಕ್ಕೆ ಎಷ್ಟು? 0-3 ಲಕ್ಷ ರೂ. - ಇಲ್ಲ 3- 6 ಲಕ್ಷ ರೂ. - 5% 6- 9 ಲಕ್ಷ ರೂ. - 10% 9-12 ಲಕ್ಷ ರೂ. - 15% 12-15 ಲಕ್ಷ ರೂ. 20% 15 ಲಕ್ಷ ರೂ. 30%

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025844 0 0 0
<![CDATA[ದೂರ ದೃಷ್ಟಿಯ ಜನಸ್ನೇಹಿ ಬಜೆಟ್: ಎಂಟಿಬಿ ನಾಗರಾಜು]]> https://publictv.in/minister-mtb-nagaraj-react-about-union-budget-2023/ Wed, 01 Feb 2023 08:55:17 +0000 https://publictv.in/?p=1025849 ಬೆಂಗಳೂರು: ಈ ಸಾಲಿನ ಕೇಂದ್ರ ಬಜೆಟ್ (Union Budjet 2023) ನಲ್ಲಿ ರಾಜ್ಯದ ಬಯಲು ಸೀಮೆಯ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ 5,300 ಕೋಟಿ ಅನುದಾನ ಪ್ರಕಟಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪೌರಾಡಳಿತ ಹಾಗೂ ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜು (MTB Nagaraju) ಧನ್ಯವಾದ ತಿಳಿಸಿದ್ದಾರೆ.

ಭದ್ರಾ ಜಲಾಶಯದ ನೀರನ್ನು ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಕೃಷಿ ಜಮೀನಿಗೆ ನೀರು ಒದಗಿಸುವ ಹಾಗೂ ಕುಡಿಯುವ ನೀರು ಪೂರೈಸುವ ಭದ್ರ ಮೇಲ್ದಂಡೆ ಯೋಜನೆಯನ್ನು ಕೇಂದ್ರ ಸರ್ಕಾರದ ಈ ನೆರವಿನಿಂದ ಆದಷ್ಟು ಬೇಗ ಪೂರ್ಣಗೊಳಿಸಲು ಸಾಧ್ಯವಾಗಲಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ. ಕೃಷಿ ಸಾಲಕ್ಕೆ 20 ಲಕ್ಷ ಕೋಟಿ ಅನುದಾನ ಒದಗಿಸಿರುವುದು ದೂರದೃಷ್ಟಿಯ ಕ್ರಮ ಎಂದು ಅವರು ಬಣ್ಣಿಸಿದ್ದಾರೆ. ಇದನ್ನೂ ಓದಿ: Union Budget 2023: ಚಿನ್ನ, ಬೆಳ್ಳಿ ಮತ್ತಷ್ಟು ದುಬಾರಿ – ಯಾವುದು ಇಳಿಕೆ? ಯಾವುದು ಏರಿಕೆ?

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025849 0 0 0
<![CDATA['ನಟ ಭಯಂಕರ' ಚಿತ್ರದ ಹಾಡು ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್]]> https://publictv.in/ashwini-puneeth-rajkumar-released-the-song-from-the-movie-nata-bhayankara/ Wed, 01 Feb 2023 08:45:11 +0000 https://publictv.in/?p=1025850 ಬಿಗ್ ಬಾಸ್ ಮಾಜಿ ಸ್ಪರ್ಧಿ, ಮಾತಿನಲ್ಲೇ ಮೋಡಿ ಮಾಡುವ ನಟ ಪ್ರಥಮ್ ನಟನೆಯ ‘ನಟ ಭಯಂಕರ’ ಸಿನಿಮಾದ ಹಾಡೊಂದನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಬಿಡುಗಡೆ ಮಾಡಿದರು. ಹಾಡು ರಿಲೀಸ್ ಮಾಡಿ ಪ್ರಥಮ್ ಮಾತಿಗೆ ಬಾಯ್ತುಂಬಾ ನಕ್ಕರು ಅಶ್ವಿನಿ. ಈ ಸಿನಿಮಾ ಫೆಬ್ರವರಿ 3ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದ್ದು, ಸಿನಿಮಾದ ಕಥೆಯಿಂದಾಗಿ ಚಿತ್ರ ನಿರೀಕ್ಷೆ ಮೂಡಿಸಿದೆ.

ಹಾಡೊಂದನ್ನು ರಿಲೀಸ್ ಮಾಡಿ ಮಾತನಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್, ಟ್ರೈಲರ್ ಮತ್ತು  ಪ್ರಥಮ್ ನಟನೆಯ ಬಗ್ಗೆ ಕೊಂಡಾಡಿದರು. ಇದೊಂದು ಹಾರರ್ ಸಿನಿಮಾವಾಗಿದ್ದು, ಪ್ರಥಮ್ ನಿರ್ದೇಶನದ ಮೊದಲ ಚಿತ್ರವೂ ಹೌದು. ಇದಾಗಿದೆ. ನಟನೆಯ ಜೊತೆಗೆ ನಿರ್ದೇಶನವನ್ನೂ ಪ್ರಥಮ್ ಮಾಡಿದ್ದಾರೆ. ಅಲ್ಲದೇ, ಓಂ ಪ್ರಕಾಶ್ ರಾವ್, ಸಾಯಿ ಕುಮಾರ್ ಸೇರಿದಂತೆ  ಹೆಸರಾಂತ ಕಲಾವಿದರು  ತಾರಾ ಬಳಗದಲ್ಲಿದ್ದಾರೆ. ಇದನ್ನೂ ಓದಿ: ಸದ್ಯಕ್ಕಿಲ್ಲ ‘ಕಿರಿಕ್ ಪಾರ್ಟಿ 2’ : ಈಗೇನಿದ್ದರೂ ರಿಚರ್ಡ್ ಆಂಟನಿ ಗುಂಗಿನಲ್ಲಿ ರಕ್ಷಿತ್

ಹಾಡು ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಪ್ರಥಮ್, ‘ಈ ಸಿನಿಮಾದ ಟ್ರೈಲರ್ ನೋಡಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಆಫೀಸಿಗೆ ಕರೆಯಿಸಿಕೊಂಡು ಶುಭ ಹಾರೈಸಿದ್ದಾರೆ. ಟ್ರೈಲರ್ ಮೆಚ್ಚಿಕೊಂಡಿದ್ದಾರೆ. ಚಿತ್ರದ ಬಗ್ಗೆ ಒಳ್ಳೆಯ ಮಾತುಗಳನ್ನು ಆಡಿದ್ದಾರೆ. ಹಾಗಾಗಿ ಚಿತ್ರದ ಬಗ್ಗೆ ನಾನು ಭರವಸೆ ನೀಡುತ್ತೇನೆ. ಎಲ್ಲ ವರ್ಗದ ಜನರಿಗೂ ಈ ಸಿನಿಮಾ ಮನರಂಜನೆ ನೀಡುತ್ತದೆ’ ಎನ್ನುತ್ತಾರೆ.

ಈ ಸಿನಿಮಾದಲ್ಲಿ ಎರಡು ಬಗೆಯ ಕತೆಗಳಿವೆಯಂತೆ. ದೃಷ್ಟಿ ಇಲ್ಲದ ದೆವ್ವದ ನಡುವೆ ನಡೆಯುವಂತಹ ಪ್ರೇಮಕಥೆಯು ಥ್ರಿಲ್ ನೀಡಲಿದೆ ಎನ್ನುವುದು ಪ್ರಥಮ್ ಮಾತು. ಅಹಂಕಾರ ಇರುವ ಒಬ್ಬ ವ್ಯಕ್ತಿ ಮಾತು ಕೊಟ್ಟ ಮೇಲೆ ಹೇಗೆಲ್ಲ ಬದಲಾಗುತ್ತಾನೆ ಎನ್ನುವುದು ಕೂಡ ಸಿನಿಮಾದಲ್ಲಿ ಕತೆಯಾಗಿ ಬರಲಿದೆ. ಹಾರರ್ ಸಿನಿಮಾ ಇದಾದರೂ, ಮನರಂಜಿಸುವಂತಹ ಎಲ್ಲ ಅಂಶಗಳು ಚಿತ್ರದಲ್ಲಿ ಇವೆಯಂತೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025850 0 0 0
<![CDATA[Union Budget 2023: ಚಿನ್ನ, ಬೆಳ್ಳಿ ಮತ್ತಷ್ಟು ದುಬಾರಿ - ಯಾವುದು ಇಳಿಕೆ? ಯಾವುದು ಏರಿಕೆ?]]> https://publictv.in/union-budget-2023-union-finance-minister-nirmala-sitharaman-whats-cheaper-whats-costlier/ Wed, 01 Feb 2023 08:24:25 +0000 https://publictv.in/?p=1025851 ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಬುಧವಾರ ಮಂಡಿಸಿದ ಬಜೆಟ್‍ನಲ್ಲಿ (Union Budget 2023) ಅನೇಕ ವಸ್ತುಗಳ ಮೇಲಿನ ಸುಂಕವನ್ನು ಏರಿಕೆ ಮತ್ತು ಇಳಿಕೆ ಮಾಡಿದ್ದರಿಂದ ಕೆಲ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಕೆಲ ವಸ್ತುಗಳ ಬೆಲೆ ಇಳಿಕೆಯಾಗಿದೆ.

ಕ್ಯಾಮೆರಾ, ಲೆನ್ಸ್, ಮೊಬೈಲ್ ಫೋನ್‍ಗಳು, (Mobile) ಲ್ಯಾಪ್‍ಟಾಪ್, ಫೋನ್ ಚಾರ್ಜರ್, ಟಿವಿ ಪ್ಯಾನಲ್‍ಗಳ ಬಿಡಿಭಾಗಗಳು, ಈಥೈಲ್ ಆಲ್ಕೋಹಾಲ್, ಸಿಗಡಿ ಉತ್ಪನ್ನ, ಇಂಗು, ಕೋಕೋ ಬೀಜಗಳು ಕಡಿಮೆಯಾಗುತ್ತಿವೆ. ಇವುಗಳ ಮೇಲಿನ ಆಮದು ಸುಂಕವನ್ನು ನಿರ್ಮಲಾ ಸೀತಾರಾಮನ್ ಇಳಿಸಿದ್ದಾರೆ. ಇದನ್ನೂ ಓದಿ: ಮಧ್ಯಮ ವರ್ಗದರಿಗೆ ಬಂಪರ್‌ – 7 ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ಇಲ್ಲ

Union Budget 2023

ಸಿಗರೇಟ್, ಎಲೆಕ್ಟ್ರಿಕ್ ಕಿಚನ್ ಚಿಮಣಿ, ಹೆಡ್‍ಫೋನ್, ಇಯರ್‌ ಫೋನ್, ಛತ್ರಿ, ಚಿನ್ನ, (Gold) ಬೆಳ್ಳಿ, ಪ್ಲಾಟಿನಂ, ರಬ್ಬರ್ ಉತ್ಪನ್ನ, ಆಭರಣ, ತಾಮ್ರದ ಸ್ಕ್ಯಾಪ್, ಸ್ಮಾರ್ಟ್ ಮೀಟರ್, ಸೋಲಾರ್ ಸೆಲ್, ಸೋಲಾರ್ ಮೋಡೆಲ್‍ಗಳು, ಜವಳಿ, ಅಡಿಗೆ ಮನೆಯ ಚಿಮಿಣಿ, ಎಕ್ಸ್‌ರೇ ಯಂತ್ರ, ಎಲೆಕ್ಟ್ರಾನಿಕ್ ಉಪಕರಣಗಳ ಬೆಲೆ ಏರಲಿದೆ. ಇವುಗಳ ಮೇಲಿನ ಸುಂಕವನ್ನು ಏರಿಸಲಾಗಿದೆ. ಇದನ್ನೂ ಓದಿ: Union Budget 2023: 157 ಹೊಸ ನರ್ಸಿಂಗ್ ಕಾಲೇಜುಗಳ ಸ್ಥಾಪನೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025851 0 0 0
<![CDATA[ಜೆಡಿಎಸ್ ಮಾಡಿದ ತಪ್ಪಿನಿಂದ ಬಿಜೆಪಿ ಮೇಲೆ ರಾಜ್ಯದ ಜನರಿಗೆ ಸಿಂಪತಿ ಬಂತು: ಜಮೀರ್]]> https://publictv.in/the-people-of-the-state-sympathized-with-the-bjp-because-of-the-jdss-mistake-zameer-ahmed-khan/ Wed, 01 Feb 2023 10:02:21 +0000 https://publictv.in/?p=1025879 ಕೋಲಾರ: ಜೆಡಿಎಸ್ ಪಕ್ಷ (JDS Party) ಮಾಡಿದ ತಪ್ಪಿನಿಂದ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂತು. ಅಲ್ಲದೆ ಬಿಜೆಪಿ ಮೇಲೆ ರಾಜ್ಯದ ಜನರಿಗೆ ಸಿಂಪತಿ ಬಂತು ಎಂದು ಶಾಸಕ ಜಮೀರ್ ಅಹಮದ್ ಹೇಳಿದ್ದಾರೆ.

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಗೌನಪಲ್ಲಿಯ ಭಾರತ್ ಜೋಡೋ (Bharat Jodo) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೆಡಿಎಸ್‍ಗೆ ಮತ ನೀಡಿದರೆ ಬಿಜೆಪಿಗೆ ಕೊಟ್ಟಂತೆ. ಜೆಡಿಎಸ್ ಬಿಜೆಪಿ (BJP) ಯ ಬಿ ಟೀಂ ಆಗಿದೆ. ನಾವು ಜೆಡಿಎಸ್ ಪಕ್ಷದಲ್ಲಿ ಇದ್ದವರು, ದೇವೇಗೌಡರು ಅಧಿಕಾರದಲ್ಲಿದಾಗ ಜೆಡಿಎಸ್ ಪಕ್ಷ ಬೇರೆ ಇತ್ತು. ಆದರೆ ಕುಮಾರಸ್ವಾಮಿ ಬಂದ ಮೇಲೆ ಜೆಡಿಎಸ್ ಬೇರೆಯಾಗಿದೆ ಎಂದರು. ಇದನ್ನೂ ಓದಿ: Union Budget 2023: ಚಿನ್ನ, ಬೆಳ್ಳಿ ಮತ್ತಷ್ಟು ದುಬಾರಿ – ಯಾವುದು ಇಳಿಕೆ? ಯಾವುದು ಏರಿಕೆ?

2006 ರಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ 20 ತಿಂಗಳು ಅಧಿಕಾರ ಮಾಡಿ ಕುಮಾರಸ್ವಾಮಿ (HD Kumaraswamy), ಬಿಜೆಪಿಗೆ ಅಧಿಕಾರ ಕೊಟ್ಟಿಲ್ಲ. ರಾಜ್ಯದಲ್ಲಿ ಬಿಜೆಪಿ ಇದುವರೆಗೂ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬಂದಿಲ್ಲ. 2018ರಲ್ಲಿ ಜೆಡಿಎಸ್ ಪಕ್ಷಕ್ಕೆ ಕಡಿಮೆ ಸೀಟು ಬಂದರೂ ಕುಮಾರಸ್ವಾಮಿಗೆ ಅಧಿಕಾರ ಕೊಡಲಾಯಿತು. ಆದರೆ ಅವರು ರಾಜ್ಯದ ಅಭಿವೃದ್ಧಿ ಮಾಡುವುದನ್ನು ಬಿಟ್ಟು ಹೊಟೇಲ್‍ನಲ್ಲಿ ಕಾಲ ಕಳೆದರು. ಇದರಿಂದ ಅವರ ಶಾಸಕರು ಮತ್ತು ಸಚಿವರು ಸರ್ಕಾರವನ್ನು ಬೀಳಿಸಿದರು ಎಂದು ಹೇಳಿದರು. ಇದನ್ನೂ ಓದಿ: Union Budget 2023: 157 ಹೊಸ ನರ್ಸಿಂಗ್ ಕಾಲೇಜುಗಳ ಸ್ಥಾಪನೆ

ಸಿದ್ದರಾಮಯ್ಯ ಅವರಿಂದ ಸರ್ಕಾರ ಹೋಗಿಲ್ಲ. ಕುಮಾರಸ್ವಾಮಿಯಿಂದ ಸರ್ಕಾರ ಹೋಗಿದೆ. ಜೆಡಿಎಸ್ ಈ ಬಾರಿಯೂ 37 ಸೀಟು ಬರಲ್ಲ. ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಸಿದ್ದರಾಮಯ್ಯ ಯೋಜನೆಗಳ ಬಗ್ಗೆ ಜನರಿಗೆ ಮನವರಿಕೆ ಆಗಿದೆ. ಶ್ರೀನಿವಾಸಪುರದಲ್ಲಿ ರಮೇಶ್ ಕುಮಾರ್ ಶಕ್ತಿ ಗೊತ್ತಾಯ್ತು. ಇಲ್ಲಿ ಜೆಡಿಎಸ್ ಒಮ್ಮೆ ಕಾಂಗ್ರೆಸ್ ಒಮ್ಮೆ ಗೆಲ್ಲುತ್ತಿದ್ದರು, ಆದರೆ ರಮೇಶ್ ಕುಮಾರ್ 2018ರಲ್ಲಿ ಗೆದ್ದಿದ್ದಾರೆ. 2023 ರಲ್ಲಿ ಗೆಲ್ಲಿಸಿ ಹ್ಯಾಟ್ರಿಕ್ ಗೆಲುವು ಆಗಬೇಕು ಎಂದು ತಿಳಿಸಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025879 0 0 0
<![CDATA[ಬೆಂಗಳೂರಿನ ಗೋವಿಂದರಾಜು ಮೃತದೇಹ ಚಾರ್ಮಾಡಿ ಘಾಟಿಯಲ್ಲಿ ಪತ್ತೆ]]> https://publictv.in/bengaluru-police-search-for-body-thrown-in-charmadi-ghat-dead-body-was-found/ Wed, 01 Feb 2023 09:36:53 +0000 https://publictv.in/?p=1025880 ಚಿಕ್ಕಮಗಳೂರು: ಕೊಲೆಗಾರರಿಗೆ ಕಾಫಿನಾಡ ಚಾರ್ಮಾಡಿ ಘಾಟಿ (Charmadi Ghat) ಸೇಫ್ ಜೋನ್ ಆಗುತ್ತಿದ್ಯಾ ಎಂಬ ಅನುಮಾನ ಉಂಟಾಗಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ನೈಸರ್ಗಿಕ ಸೌಂದರ್ಯ ಕೊಲೆಗಾರರಿಗೆ ಮೃತ ದೇಹಗಳನ್ನು ಎಸೆಯಲು ಹೇಳಿ ಮಾಡಿಸಿದ ಜಾಗವಾಗಿದ್ಯಾ ಎಂಬ ಅನುಮಾನ ಬಲವಾಗಿ ಮೂಡಿದೆ.

ಯಾಕೆಂದರೆ, ಬೆಂಗಳೂರಿನ (Bengaluru) ಮತ್ತಿಕೆರೆ ನಿವಾಸಿ ಗೋವಿಂದರಾಜು ಕುಟುಂಬದಲ್ಲಿಯೇ ಹುಡುಗಿಯೊಬ್ಬಳನ್ನು ಪ್ರೀತಿಸಿದ್ದನು. ಇದನ್ನು ಸಹಿಸದ ಕುಟುಂಬದ ಅನಿಲ್, ಭರತ್ ಸೇರಿದಂತೆ ಮತ್ತಿಬ್ಬರು ಆರೋಪಿಗಳು ಕಳೆದ ಸೋಮವಾರ ಗೋವಿಂದರಾಜನನ್ನು ಮತ್ತಿಕೆರೆಯಿಂದ ಅಪಹರಿಸಿ ರಾಜ್ ಗೋಪಾಲ್ ನಗರದ ಅಂದರಳ್ಳಿಯಲ್ಲಿ ಕೊಲೆ ಮಾಡಿ ಮೃತದೇಹವನ್ನು ಜಿಲ್ಲೆಯ ಮೂಡಿಹೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯ ಸಾವಿರಾರು ಅಡಿ ಆಳದ ಪ್ರಪಾತದಲ್ಲಿ ಎಸೆದಿದ್ದರು. ಪೋಷಕರು ಗೋವಿಂದರಾಜು ಕಾಣೆಯಾಗಿರುವ ಬಗ್ಗೆ ಯಶವಂತಪುರ (Yeshwanthpur) ಠಾಣೆಗೆ ದೂರು ನೀಡಿದ್ದರು. ಪೊಲೀಸರು ವಿಚಾರಣೆ ಆರಂಭಿಸಿದಾಗ ಕುಟುಂಬದವರಿಗೆ ಅನಿಲ್ ಮೇಲೆ ಅನುಮಾನವಿದ್ದರಿಂದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಈ ವೇಳೆ ಭರತ್ ಮತ್ತಿತರ ಇಬ್ಬರು ಆರೋಪಿಗಳು ತಪ್ಪನ್ನು ಒಪ್ಪಿಕೊಂಡಿದ್ದು, ಬುಧವಾರ ಆರೋಪಿಗಳನ್ನು ಚಾರ್ಮಾಡಿ ಘಾಟಿಗೆ ಕರೆ ತಂದು ಯಶವಂತಪುರ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ ಮಹೇಶ್ ಅವರ ತಂಡ ಮೃತದೇಹವನ್ನು ಮೇಲೆತ್ತಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಬೆಂಗಳೂರಿನ ಯಶವಂತಪುರ ಪೊಲೀಸರ ಜೊತೆ ಕೊಟ್ಟಿಗೆಹಾರದ ಫಿಶ್ ಮೋಣು ಹಾಗೂ ಸ್ನೇಕ್ ಆರಿಫ್ ಮೃತದೇಹವನ್ನು ಮೇಲೆತ್ತಲು ಪೊಲೀಸರಿಗೆ ಸಹಕಾರ ನೀಡಿದ್ದಾರೆ. ಇದನ್ನೂ ಓದಿ: ಕೋಪದ ಭರದಲ್ಲಿ ಮಲಗಿದ್ದ ಸ್ನೇಹಿತನನ್ನು ಕೊಲೆಗೈದ

ಇತ್ತೀಚಿಗೆ ಜಿಲ್ಲೆಯ ಚಾರ್ಮಾಡಿ ಘಾಟಿಯಲ್ಲಿ ಎಲ್ಲೋ ಕೊಲೆ ಮಾಡಿ ಮೃತದೇಹಗಳನ್ನು ಎಸೆಯುವ ಪ್ರಕರಣಗಳು ಹೆಚ್ಚಾಗುತ್ತಿವೆ. ಕಾಫಿನಾಡ ಪ್ರಕೃತಿ ಸೌಂದರ್ಯವೇ ಕೆಲವರ ಪಾಲಿಗೆ ಮುಳ್ಳಾಗುತ್ತಿದ್ಯಾ ಎಂಬ ಅನುಮಾನ ಕೂಡ ಮೂಡಿದೆ. ಅಳವಾದ ಪ್ರಪಾತಗಳಲ್ಲಿ ಕೊಲೆಯಾದ ಶವಗಳು ಪತ್ತೆ ಆಗುತ್ತಿದ್ದು ಮಲೆನಾಡಿನ ಚಾರ್ಮಾಡಿ ಘಾಟಿ ಕೊಲೆಯಾದ ಶವಗಳಿಗೆ ಆಶ್ರಯವೇ ಎಂಬ ಪ್ರಶ್ನೆ ಉದ್ಭವವಾಗಿದೆ. ಚಾರ್ಮಾಡಿ ಘಾಟ್ ಸುಂದರವಾದ ಸೊಬಗನ್ನು ಪರಿಸರ ಪ್ರಿಯರಿಗೆ ಕೊಡುಗೆಯಾಗಿ ನೀಡಿದೆ. ಅದೇ ರೀತಿ ಭಯಾನಕತೆ ಸ್ವರೂಪವನ್ನು ತನ್ನಲ್ಲಿ ಹುದುಗಿಸಿಕೊಂಡಿದೆ. ಇಲ್ಲಿನ ಆಳವಾದ ಪ್ರಪಾತಗಳು ಪಾತಕಿಗಳು ತಾವು ನಡೆಸಿದ ಕೃತ್ಯದ ಶವಗಳನ್ನು ತಂದು ಎಸೆದು ಪರಾರಿಯಾಗುವ ಪ್ರಮುಖ ಸ್ಥಳಗಳಾಗಿ ಪರಿವರ್ತನೆಯಾಗಿವೆ. ಹಾಗಾಗಿ, ಸ್ಥಳೀಯರು ಚಾರ್ಮಾಡಿ ಘಾಟಿಯಲ್ಲಿ ಹಗಲಿರುಳು ಸಂಚರಿಸುವ ಪ್ರತಿಯೊಂದು ವಾಹನಗಳನ್ನು ಕೂಲಂಕುಶವಾಗಿ ಪರಿಶೀಲಿಸಿ ಬಿಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಇದನ್ನೂ ಓದಿ: 9 ತಿಂಗಳ ಮಗನೊಂದಿಗೆ ಆತ್ಮಹತ್ಯೆಗೆ ಮುಂದಾದವಳನ್ನು ತಡೆದ ಮಹಿಳಾ ಪೊಲೀಸ್!

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025880 0 0 0
<![CDATA[ಎಲ್ಲವನ್ನೂ ಕೊಟ್ಟಿರುವ ಬಿಜೆಪಿ ಬಿಡುವ ಮಾತೇ ಇಲ್ಲ - ಸಚಿವ ನಾರಾಯಣಗೌಡ ಸ್ಪಷ್ಟನೆ]]> https://publictv.in/i-will-never-quit-bjp-says-minister-narayana-gowda/ Wed, 01 Feb 2023 10:00:49 +0000 https://publictv.in/?p=1025881 ಬೆಂಗಳೂರು: ಬಿಜೆಪಿ (BJP) ತೊರೆದು, ಕಾಂಗ್ರೆಸ್‌ (Congress) ಸೇರುತ್ತೇನೆ ಎಂಬುದು ಕೇವಲ ವದಂತಿ ಅಷ್ಟೇ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ (Narayana Gowda) ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಕೆ.ಆರ್. ಪೇಟೆಯ (K.R. Pet) ಹೊನ್ನೇನಹಳ್ಳಿಯಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರ ಕುರಿತು ಹೇಳಿರುವ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ. ಕಾರ್ಯಕ್ರಮದಲ್ಲಿ ಸಾಂದರ್ಭಿಕವಾಗಿ ಸಿದ್ದರಾಮಯ್ಯರ ಬಗ್ಗೆ ಉಲ್ಲೇಖಿಸಲಾಯಿತು. ಅಂದ ಮಾತ್ರಕ್ಕೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತೇನೆ ಎಂದಲ್ಲ. ನನಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಸಮಾನ ಎದುರಾಳಿಗಳು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದೂರ ದೃಷ್ಟಿಯ ಜನಸ್ನೇಹಿ ಬಜೆಟ್: ಎಂಟಿಬಿ ನಾಗರಾಜು

ಕೆ.ಆರ್. ಪೇಟೆಯಲ್ಲಿ ಕಮಲ ಅರಳಿಸುವ ಮೂಲಕ ಮಂಡ್ಯದಲ್ಲಿ ಬಿಜೆಪಿ ಖಾತೆ ತೆರೆದ ನನಗೆ ಪಕ್ಷ ಎಲ್ಲವನ್ನೂ ನೀಡಿದೆ. ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡ್ಮೂರು ಖಾತೆಗಳನ್ನು ನೀಡುವುದರ ಜೊತೆಗೆ ಕೆ.ಆರ್. ಪೇಟೆ ಕ್ಷೇತ್ರದ ಅಭಿವೃದ್ಧಿಗೆ 2 ಸಾವಿರ ಕೋಟಿಗೂ ಹೆಚ್ಚಿನ ಅನುದಾನವನ್ನು ನೀಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಡಬಲ್ ಎಂಜಿನ್ ಸರ್ಕಾರದಲ್ಲಿ ಯಡಿಯೂರಪ್ಪ ಅವರ ಮಾರ್ಗದರ್ಶನ, ಬಸವರಾಜ ಬೊಮ್ಮಾಯಿ ಅವರ ನಾಯಕತ್ವದಲ್ಲಿ ಕ್ಷೇತ್ರದ ಜೊತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿದ್ದೇನೆ‌ ಎಂದು ಹೇಳಿದ್ದಾರೆ.

ಮಂಡ್ಯ ಜಿಲ್ಲೆಯಾದ್ಯಂತ ಬಿಜೆಪಿಗೆ ಉತ್ತಮ ವಾತಾವರಣವಿದ್ದು, ಈ ಬಾರಿ ನಾಲ್ಕೈದು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ, ಚುನಾವಣಾ ಚಾಣಕ್ಯ ಅಮಿತ್ ಶಾ ಅವರ ತಂತ್ರಗಾರಿಕೆಯಿಂದ ಮಂಡ್ಯ ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್-ಜೆಡಿಎಸ್‌ಗೆ ತಕ್ಕ ಪಾಠ ಕಲಿಸಲಾಗುತ್ತದೆ. ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನು ಮತ್ತಷ್ಟು ಪ್ರಬಲವಾಗಿ ಸಂಘಟಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ ಅಮಿತ್ ಶಾ ಅವರ ನೇತೃತ್ವದಲ್ಲಿ ಸಭೆಗಳನ್ನು ನಡೆಸಲಾಗಿದೆ‌ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜನರನ್ನು ಮರಳು ಮಾಡಲು ಕೇಂದ್ರ ಸರ್ಕಾರ ಬಜೆಟ್ ಘೋಷಣೆ ಮಾಡಿದೆ: ಹೆಚ್‍ಡಿಕೆ

ಅಮಿತ್ ಶಾ ಅವರ ಎಂಟ್ರಿಯಿಂದ ಕಾಂಗ್ರೆಸ್-ಜೆಡಿಎಸ್‌ಗೆ ನಡುಕ ಶುರುವಾಗಿದೆ. ಆದುದರಿಂದ ರಾಜಕೀಯ ಕಾರ್ಯಕ್ರಮವಲ್ಲದ, ಸಮಾಜದ ಕಾರ್ಯಕ್ರಮದ ಭಾಷಣದಲ್ಲಿ ಸಾಂದರ್ಭಿಕವಾಗಿ ಹೇಳಿದ ಮಾತನ್ನೇ ರಾಜಕೀಯ ವಿರೋಧಿಗಳು ತಪ್ಪಾಗಿ ಬಿಂಬಿಸುವ ಮೂಲಕ ನಮ್ಮ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಸಲು ಷಡ್ಯಂತ್ರ ಮಾಡುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಪಕ್ಷ ಬಿಡುವ ಮಾತೇ ಇಲ್ಲ. ರಾಜಕೀಯ ವಿರೋಧಿಗಳು ಸೃಷ್ಟಿಸುತ್ತಿರುವ ಗೊಂದಲಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ನಮ್ಮ ರಾಜಕೀಯ ಎದುರಾಳಿಗಳಾದ ಕಾಂಗ್ರೆಸ್-ಜೆಡಿಎಸ್ ಎದುರಿಸಿ ಮಂಡ್ಯದಲ್ಲಿ (Mandya) ಬಿಜೆಪಿ ಭದ್ರವಾಗಿ ಬೇರೂರಲಿದೆ ಎಂದು ಪ್ರಕಟಣೆ ಮೂಲಕ ಭರವಸೆ ಮಾತನ್ನಾಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025881 0 0 0
<![CDATA[ಕುಡಿದ ಮತ್ತಿನಲ್ಲಿ ಹೆಂಡತಿ, ಮಕ್ಕಳ ಮೇಲೆ ರಾಕ್ಷಸ ಕೃತ್ಯ - 6ರ ಬಾಲಕ ಬಲಿ]]> https://publictv.in/drunken-assault-on-wife-children-death-of-son-after-realizing-man-hanged-himself-at-hubballi/ Wed, 01 Feb 2023 10:18:21 +0000 https://publictv.in/?p=1025893 ಹುಬ್ಬಳ್ಳಿ: ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಹೆಂಡತಿ ಹಾಗೂ ಮಕ್ಕಳ ಮೇಲೆ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ಮಾಡಿದ್ದು, ಇದರಿಂದ 6 ವರ್ಷದ ತನ್ನ ಮಗನೇ (Son) ಸಾವನ್ನಪ್ಪಿದ್ದ. ಕುಡಿದ ನಶೆ ಇಳಿದ ಬಳಿಕ ವ್ಯಕ್ತಿ ತನ್ನ ಕೃತ್ಯಕ್ಕೆ ಪಶ್ಚಾತ್ತಾಪ ಪಟ್ಟು ನೇಣಿಗೆ ಶರಣಾಗಿರುವ ಘಟನೆ ಹುಬ್ಬಳ್ಳಿ (Hubballi) ತಾಲೂಕಿನ ಸುಳ್ಳ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಫಕ್ಕೀರಪ್ಪ ಮಾದರ ಬುಧವಾರ ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಏಕಾಏಕಿ ಮನೆಯಲ್ಲಿನ ಟಿವಿ ಸೌಂಡ್ ಜಾಸ್ತಿ ಮಾಡಿ ಕೊಡಲಿಯಿಂದ ತನ್ನ ಹೆಂಡತಿ ಮುದಕವ್ವನ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಗಂಡ ಹಲ್ಲೆ ಮಾಡುತ್ತಿದ್ದಂತೆ ಮುದಕವ್ವ ಜೋರಾಗಿ ಕಿರುಚಾಡಲು ಶುರು ಮಾಡಿದ್ದಾಳೆ. ಇದರಿಂದ ಮನೆಯಲ್ಲಿ ಮಲಗಿದ್ದ ಮೂವರು ಮಕ್ಕಳು ಎದ್ದು ಅಳಲು ಪ್ರಾರಂಭಿಸಿದ್ದರು. ಅಲ್ಲದೆ ತಾಯಿಯನ್ನು ಹಲ್ಲೆಯಿಂದ ಬಿಡಿಸಿಕೊಳ್ಳಲು ಪ್ರಯತ್ನ ಮಾಡಿದ್ದಾರೆ. ಆದರೆ ಮಕ್ಕರು ಅಡ್ಡ ಬಂದಿದ್ದಕ್ಕೆ ಕೆರಳಿದ ಫಕೀರಪ್ಪ ಶ್ರಾವಣಿ (8), ಶ್ರೇಯಸ್ (6) ಹಾಗೂ ಸೃಷ್ಟಿ (4) ಮೇಲೆ ಕೈಯಲ್ಲಿದ್ದ ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ.

ಫಕ್ಕೀರಪ್ಪ ತನ್ನ ಹೆಂಡತಿ ಮತ್ತು ಮೂವರು ಮಕ್ಕಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪರಿಣಾಮ ಒಂದು ಕಡೆ ಹೆಂಡತಿ, ಮತ್ತೊಂದು ಕಡೆ ಮೂವರು ಮಕ್ಕಳು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿದ್ದರು. ಕೃತ್ಯ ಎಸಗಿ ಸ್ವಲ್ಪ ಹೊತ್ತು ಸುಧಾರಿಸಿಕೊಂಡ ಫಕೀರಪ್ಪನಿಗೆ ಬಳಿಕ ತಾನು ಮಾಡಿದ ತಪ್ಪಿನ ಅರಿವಾಗಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ.

ಬೆಳ್ಳಂಬೆಳಗ್ಗೆ 6 ಗಂಟೆಯ ಸುಮಾರಿಗೆ ಫಕೀರಪ್ಪನ ಮನೆಯಿಂದ ಬರುತ್ತಿದ್ದ ಟಿವಿ ಶಬ್ದ ಕೇಳಿ ಅಕ್ಕ-ಪಕ್ಕದ ಮನೆಯವರು ಬಾಗಿಲು ಬಡಿದಿದ್ದಾರೆ. ಆದರೆ ಯಾರು ಕೂಡಾ ಬಾಗಿಯಲು ತೆರೆಯದ ಹಿನ್ನೆಲೆ ನೆರೆಹೊರೆಯವರು ಬಾಗಿಲು ಮುರಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಗ್ರಾಮಸ್ಥರು ರಕ್ತದ ಮಡುವಿನಲ್ಲಿ ಬಿದ್ದಿದ್ದ ಮೂರು ಮಕ್ಕಳು ಹಾಗೂ ಮುದಕವ್ವನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಮಾಡಿದ ತಪ್ಪಿನಿಂದ ಬಿಜೆಪಿ ಮೇಲೆ ರಾಜ್ಯದ ಜನರಿಗೆ ಸಿಂಪತಿ ಬಂತು: ಜಮೀರ್

ALCOHOL

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಮಕ್ಕಳ ಪೈಕಿ 6 ವರ್ಷದ ಶ್ರೇಯಸ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ತಾಯಿ ಮುದಕವ್ವ ಮತ್ತು ಇನ್ನೂ 2 ಮಕ್ಕಳ ಪರಿಸ್ಥಿತಿ ಚಿಂತಾಜನಕವಾಗಿದೆ.

ಫಕೀರಪ್ಪ ಮತ್ತು ಮುದಕವ್ವ ಮದುವೆಯಾಗಿ 10 ವರ್ಷಗಳಾಗಿದ್ದು, ಫಕೀರಪ್ಪ ತನ್ನ ಹೆಂಡತಿ ನಡತೆ ಮೇಲೆ ಅನುಮಾನಪಡುತ್ತಿದ್ದ ಎನ್ನಲಾಗಿದೆ. ಇದೇ ಕಾರಣಕ್ಕಾಗಿ ಆತ ವಿಪರೀತವಾಗಿ ಕುಡಿದು ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಆಗಾಗ ಈ ವಿಚಾರವಾಗಿ ತನ್ನ ಹೆಂಡತಿ ಜೊತೆಗೆ ಜಗಳ ಮಾಡುತ್ತಿದ್ದ. ಆದರೆ ಇದೀಗ ಜಗಳ ಅತಿರೇಕಕ್ಕೆ ತೆರಳಿ ಈ ಕೃತ್ಯ ನಡೆದಿದೆ ಎಂಬ ಅನುಮಾನ ಮೂಡಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಎಲ್ಲವನ್ನೂ ಕೊಟ್ಟಿರುವ ಬಿಜೆಪಿ ಬಿಡುವ ಮಾತೇ ಇಲ್ಲ – ಸಚಿವ ನಾರಾಯಣಗೌಡ ಸ್ಪಷ್ಟನೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025893 0 0 0
<![CDATA[ಈ ಬಜೆಟ್‌ ಬಡವರು, ರೈತರು, ಮಧ್ಯಮ ವರ್ಗದ ಕನಸು ಮಾಡಲಿದೆ: ಮೋದಿ ಮೆಚ್ಚುಗೆ]]> https://publictv.in/union-budget-2023-this-budget-will-fulfil-the-dreams-of-the-poor-villagers-farmers-and-middle-class-pm-modi/ Wed, 01 Feb 2023 09:45:59 +0000 https://publictv.in/?p=1025903 ನವದೆಹಲಿ: ಈ ಬಜೆಟ್ ಬಡವರು, ಗ್ರಾಮಸ್ಥರು, ರೈತರು ಮತ್ತು ಮಧ್ಯಮ ವರ್ಗದ ಕನಸುಗಳನ್ನು ನನಸಾಗಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಬಣ್ಣಿಸಿದ್ದಾರೆ.

ನಿರ್ಮಲಾ ಸೀತಾರಾಮನ್‌ (Nirmala Sitharaman) ಮಂಡಿಸಿದ ಬಜೆಟ್‌ (Union Budget 2023) ಬಳಿಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಅವರು ಈ ಬಜೆಟ್‌ ಸದೃಢವಾದ ನವ ಭಾರತವನ್ನು ನಿರ್ಮಿಸಲು ಗಟ್ಟಿಯಾದ ಅಡಿಪಾಯವನ್ನು ಹಾಕುತ್ತದೆ ಎಂದರು. ಇದನ್ನೂ ಓದಿ: Union Budget 2023: ಚಿನ್ನ, ಬೆಳ್ಳಿ ಮತ್ತಷ್ಟು ದುಬಾರಿ – ಯಾವುದು ಇಳಿಕೆ? ಯಾವುದು ಏರಿಕೆ?

https://twitter.com/narendramodi/status/1620703332854804480

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮಹಿಳೆಯರ ಜೀವನವನ್ನು ಸುಲಭಗೊಳಿಸಲು ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಮಹಿಳಾ ಸ್ವಸಹಾಯ ಸಂಘಗಳು ಅವರನ್ನು ಮತ್ತಷ್ಟು ಹೆಚ್ಚಿಸಲಿವೆ. ಮನೆಗಳಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ವಿಶೇಷ ಉಳಿತಾಯ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025903 0 0 0

This year's Budget infuses new energy to India's development trajectory. #AmritKaalBudget https://t.co/lyV2SMgvvs

— Narendra Modi (@narendramodi) February 1, 2023]]>

This year's Budget infuses new energy to India's development trajectory. #AmritKaalBudget https://t.co/lyV2SMgvvs

— Narendra Modi (@narendramodi) February 1, 2023]]>

This year's Budget infuses new energy to India's development trajectory. #AmritKaalBudget https://t.co/lyV2SMgvvs

— Narendra Modi (@narendramodi) February 1, 2023]]>

This year's Budget infuses new energy to India's development trajectory. #AmritKaalBudget https://t.co/lyV2SMgvvs

— Narendra Modi (@narendramodi) February 1, 2023]]>

This year's Budget infuses new energy to India's development trajectory. #AmritKaalBudget https://t.co/lyV2SMgvvs

— Narendra Modi (@narendramodi) February 1, 2023]]>

This year's Budget infuses new energy to India's development trajectory. #AmritKaalBudget https://t.co/lyV2SMgvvs

— Narendra Modi (@narendramodi) February 1, 2023]]>

This year's Budget infuses new energy to India's development trajectory. #AmritKaalBudget https://t.co/lyV2SMgvvs

— Narendra Modi (@narendramodi) February 1, 2023]]>
<![CDATA[ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡಿದ್ದು ಬಹಳ ಅನುಕೂಲಕರ: ಬೊಮ್ಮಾಯಿ]]> https://publictv.in/union-budget-2023-basavaraj-bommai-react-about-grant-of-rs-5300-crore-for-upper-bhadra-project/ Wed, 01 Feb 2023 09:53:27 +0000 https://publictv.in/?p=1025906 ಹಾವೇರಿ: ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ (Union Budget 2023) ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ (Upper Bhadra Project) 5,300 ಕೋಟಿ ರೂ. ಘೋಷಣೆ ಮಾಡಿದ್ದಾರೆ. ಅದನ್ನು ನಾನು ಸ್ವಾಗತ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹರ್ಷ ವ್ಯಕ್ತಪಡಿಸಿದರು.

ಬೆಂಗಳೂರಿನಿಂದ ಬ್ಯಾಡಗಿ ತಾಲೂಕಿನ ಶಿಡೇನೂರು ಗ್ರಾಮಕ್ಕೆ ಆಗಮಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಪ್ರಮುಖ ನೀರಾವರಿ ಯೋಜನೆಯಾಗಿದೆ. ಮಧ್ಯ ಕರ್ನಾಟಕದ ಬರಗಾಲ ಪೀಡಿತ, ಬಿಸಿಲು ಪ್ರದೇಶದ ನಾಡಿಗೆ ಒಂದು ಲಕ್ಷಕ್ಕಿಂತ ಹೆಚ್ಚು ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ, ಕುಡಿಯುವ ನೀರಿನ ಮಹತ್ವದ ಯೋಜನೆ ಇದಾಗಿದ್ದು, ಇದರಿಂದ ಬಹಳ ಅನುಕೂಲವಾಗಲಿದೆ. ರಾಷ್ಟ್ರೀಯ ಯೋಜನೆಯಾಗಿ ಮಾಡುವಂತೆ ಮೊದಲೇ ಪ್ರಸ್ತಾವನೆ ಕಳಿಸಿದ್ದೆವು. ಹೀಗಾಗಿ 5,300 ಕೋಟಿ ರೂ. ನೀಡಿದ್ದು ಸ್ವಾಗತಾರ್ಹ ಎಂದರು.

ಕರ್ನಾಟಕದ (Karnataka) ಹಲವಾರು ಯೋಜನೆಗಳಲ್ಲಿ ಇದು ಮೊದಲು ರಾಷ್ಟ್ರೀಯ ಯೋಜನೆಯಾಗಿದೆ. ಈ ಯೋಜನೆಗೆ ಇಷ್ಟು ದೊಡ್ಡ ಪ್ರಮಾಣದ ಅನುದಾನ ಘೋಷಣೆ ಮಾಡಿದ್ದು, ಸಂತಸದ ಸಂಗತಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ದೂರ ದೃಷ್ಟಿಯ ಜನಸ್ನೇಹಿ ಬಜೆಟ್: ಎಂಟಿಬಿ ನಾಗರಾಜು

ರೈತರ ಫಲವತ್ತಾದ ಭೂಮಿಯಲ್ಲಿ ಕಾರಿಡಾರ್ ಬೇಡ: ಬ್ಯಾಡಗಿ ಇಂಡಸ್ಟ್ರಿಯಲ್ ಕಾರಿಡಾರ್ ಭೂಸ್ವಾಧೀನಕ್ಕೆ ರೈತರ ವಿರೋಧ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಫಲವತ್ತಾದ ಭೂಮಿ ಇರುವ ಕಾರಣ ರೈತರು ವಿರೋಧ ಮಾಡಿದ್ದಾರೆ. ಎಲ್ಲಿ ಫಲವತ್ತಾದ ಭೂಮಿ ಇರುತ್ತದೆ. ಅದನ್ನು ತೆಗೆದುಕೊಳ್ಳದೆ ಬಂಜರು ಭೂಮಿ ತಗೊಂಡು ಕೈಗಾರಿಕಾ ಕಾರಿಡಾರ್ ಮಾಡಬೇಕು ಅಂತ ನಿರ್ಧಾರ ಮಾಡಿದ್ದೇವೆ. ಅದಕ್ಕಾಗಿಯೇ ಬ್ಯಾಡಗಿ ಇಂಡಸ್ಟ್ರಿಯಲ್ ಕಾರಿಡಾರ್‌ಗೆ ಭೂಸ್ವಾಧೀನ ಪ್ರಕ್ರಿಯೆ ಆದೇಶ ಹಿಂಪಡೆದಿದ್ದೇವೆ. ಹಾವೇರಿ ಜಿಲ್ಲೆಯಲ್ಲಿ ಬೇರೆ ಕಡೆ ಎಲ್ಲಿ ಕಾರಿಡಾರ್ ಮಾಡಬೇಕು ಎಂಬುದರ ಬಗ್ಗೆ ಜಮೀನು ಹುಡುಕಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಇದನ್ನೂ ಓದಿ: Union Budget 2023: ಚಿನ್ನ, ಬೆಳ್ಳಿ ಮತ್ತಷ್ಟು ದುಬಾರಿ – ಯಾವುದು ಇಳಿಕೆ? ಯಾವುದು ಏರಿಕೆ?

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025906 0 0 0
<![CDATA[ಮದ್ಯದಂಗಡಿಗಳನ್ನು ಗೋ ಶಾಲೆಯನ್ನಾಗಿ ಪರಿವರ್ತಿಸುತ್ತೇನೆ: ಉಮಾಭಾರತಿ]]> https://publictv.in/no-more-waiting-will-open-cow-sheds-in-liquor-shops-uma-bharti/ Wed, 01 Feb 2023 10:56:51 +0000 https://publictv.in/?p=1025926 ಭೋಪಾಲ್: ಶೀಘ್ರದಲ್ಲಿಯೇ ಮದ್ಯದಂಗಡಿಗಳನ್ನು ಗೋ ಶಾಲೆಯನ್ನಾಗಿ ಪರಿವರ್ತಿಸುವುದಾಗಿ ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ (Uma bharati) ಹೇಳಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಉಮಾಭಾರತಿ ಭೋಪಾಲ್‍ನಲ್ಲಿ ಕ್ಷೇತ್ರ ಭೇಟಿ ಮಾಡುತ್ತಿದ್ದಾರೆ. ಕ್ಷೇತ್ರ ಭೇಟಿಯ ಕೊನೆಯ ದಿನವಾದ ಇಂದು ರಾಜ್ಯದಲ್ಲಿ ಆಲ್ಕೋಹಾಲ್ (Alcohol) ಅನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ. ಈ ಹಿನ್ನೆಲೆಯಲ್ಲಿ ಶೀಘ್ರವೇ ಮದ್ಯದಂಗಡಿಗಳಲ್ಲಿ ಗೋ ಶಾಲೆ (Cow Sheltar) ಆರಂಭಿಸುವುದಾಗಿ ಘೋಷಿಸಿದರು. ಅಲ್ಲದೆ ರಾಜ್ಯ ಸರ್ಕಾರ ಮದ್ಯನೀತಿಯ ಕುರಿತು ಘೋಷಣೆ ಮಾಡಲು ತಡಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಓರ್ಚಾದಲ್ಲಿರುವ ಮದ್ಯದಂಗಡಿ ಹೊರಗೆ 11 ಹಸುಗಳನ್ನು ಕಟ್ಟಿಹಾಕಲು ವ್ಯವಸ್ಥೆ ಮಾಡಲು ತಿಳಿಸಿದ್ದೇನೆ. ಅಲ್ಲದೆ ಅವುಗಳಿಗೆ ಮೇವು ಹಾಗೂ ನೀರಿನ ವಯವಸ್ಥೆಯನ್ನೂ ಮಾಡಲು ತಿಳಿಸಿದ್ದೇನೆ. ನನ್ನನ್ನು ತಡೆಯುವ ಧೈರ್ಯ ಯಾರಿಗಿದೆ ಎಂದು ನೋಡೋಣ ಎಂದು ಸವಾಲೆಸೆದರು. ಇದನ್ನೂ ಓದಿ: ಎಲ್ಲವನ್ನೂ ಕೊಟ್ಟಿರುವ ಬಿಜೆಪಿ ಬಿಡುವ ಮಾತೇ ಇಲ್ಲ – ಸಚಿವ ನಾರಾಯಣಗೌಡ ಸ್ಪಷ್ಟನೆ

ಭಗವಾನ್ ಶ್ರೀರಾಮಚಂದ್ರನ ಹೆಸರಿನಲ್ಲಿ ಸರ್ಕಾರಗಳು ರಚನೆಯಾಗುತ್ತಿವೆ. ಆದರೆ ಓರ್ಚಾದಲ್ಲಿರುವ ರಾಮರಾಜ ದೇವಸ್ಥಾನದ ಬಳಿ ಮದ್ಯದಂಗಡಿ (Liquor Shop) ಯನ್ನು ತೆರೆಯಲು ಸರ್ಕಾರವೇ ಅನುಮತಿ ನೀಡಿರುವುದು ಬೇಸರದ ಸಂಗತಿ. ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶವು ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯದಲ್ಲಿ ಮುಂಚೂಣಿಯಲ್ಲಿದೆ. ಈ ಹಿಂಸೆಯ ಪ್ರವೃತ್ತಿಗೆ ಮದ್ಯ ಸೇವನೆಯು ಒಂದು ಕಾರಣ ಎಮದು ಅವರು ತಿಳಿಸಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025926 0 0 0
<![CDATA[ಧಾರವಾಡದ ಕಸೂತಿ ಕಲೆಯಿರುವ ಸೀರೆಯುಟ್ಟು ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್]]> https://publictv.in/union-budget-2023-nirmala-sitharaman-presented-the-budget-in-a-saree-with-embroidery-art-from-dharwad/ Wed, 01 Feb 2023 10:30:55 +0000 https://publictv.in/?p=1025929 ಧಾರವಾಡ: ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಇಂದು (ಬುಧವಾರ) ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಧಾರವಾಡದ ಕಸೂತಿ ಕಲೆಯಿರುವ ಸೀರೆಯನ್ನುಟ್ಟು (Budget) ಅವರು ಬಜೆಟ್ (Union Budget 2023) ಮಂಡನೆ ಮಾಡಿದ್ದು ವಿಶೇಷವಾಗಿತ್ತು.

ಧಾರವಾಡ (Dharwad) ಜಿಲ್ಲೆಯ ನವಲಗುಂದ ಕಸೂತಿ ಕಲೆ ಇರುವ ಕೆಂಪು ಬಣ್ಣದ ಸೀರೆಯುಟ್ಟು ಬಂದ ನಿರ್ಮಲಾ ಸೀತಾರಾಮನ್ ದೇಶದ ಗಮನ ಸೆಳೆದಿದ್ದಾರೆ. ಈ ಸೀರೆಗೆ ಕಸೂತಿ ಹಾಕಿ ವಿಶೇಷವಾಗಿ ರೂಪಿಸಿದ್ದು. ಧಾರವಾಡ ನಗರದ ನಾರಾಯಣಪುರದಲ್ಲಿರುವ ಆರತಿ ಹಿರೇಮಠ ಮಾಲೀಕತ್ವದ ಆರತಿ ಕ್ರಾಪ್ಟ್‌ನ ಮಹಿಳಾಮಣಿಗಳು ಎನ್ನುವುದು ಇನ್ನೂ ವಿಶೇಷವಾಗಿದೆ. ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿ ಸೈಯದ್ ನಯೀಮ್ ಅಹ್ಮದ್ ಮೂಲಕ ಕಸೂತಿ ಪರಿಣಿತರನ್ನು ಗುರುತಿಸಿ, ಕಸೂತಿ ಸೀರೆ ತಯಾರಿಗೆ ಸೂಚಿಸಿದ್ದರು.

ಆರತಿ ಕ್ರಾಪ್ಟ್ ಮಾಲೀಕರಾದ ಆರತಿ ಹಿರೇಮಠ ಅವರು ಸಂತಸದಿಂದ ಕಸೂತಿ ಕಾರ್ಯ ಆರಂಭಿಸಿದ್ದರು. ಕಳೆದ 32 ವರ್ಷಗಳಿಂದ ಕಸೂತಿ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಆರತಿ ಅವರು, ಸುಮಾರು 210 ಮಹಿಳೆಯರ ತಂಡ ಕಟ್ಟಿ, ಅವರಿಗೆ ಅಗತ್ಯವಿರುವ ಕಸೂತಿ ತರಬೇತಿ ನೀಡಿ, ಸ್ವಯಂ ಉದ್ಯೋಗ ನೀಡಿದ್ದಾರೆ. ಇದನ್ನೂ ಓದಿ: ಎಲ್ಲವನ್ನೂ ಕೊಟ್ಟಿರುವ ಬಿಜೆಪಿ ಬಿಡುವ ಮಾತೇ ಇಲ್ಲ – ಸಚಿವ ನಾರಾಯಣಗೌಡ ಸ್ಪಷ್ಟನೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಬೇಡಿಕೆಯಂತೆ ಸೀರೆಗಳನ್ನು ಕಳುಹಿಸಲಾಗಿದ್ದು, ಅದರಲ್ಲಿ ಇಂದು (ಬುಧವಾರ) ಅವರು ತೊಟ್ಟಿರುವ ಕೆಂಪು ಬಣ್ಣದ ಸೀರೆಯೂ ಸೇರಿದೆ. ಕೈಮಗ್ಗದಲ್ಲಿ ನೇಯ್ದ ಇಳಕಲ್‌ ರೇಷ್ಮೆ ಸೀರೆಗಳಿಗೆ ಸಾಂಪ್ರದಾಯಿಕ ಧಾರವಾಡ ಕಸೂತಿ ಹಾಕಲಾಗಿದೆ. ಐದೂವರೆ ಮೀ. ಉದ್ದದ ಇಳಕಲ್‌ ಸೀರೆಗೆ ಚಿಕ್ಕಪರಾಸ್ ದಡಿಯಿದ್ದು, ತೇರು, ಗೋಪುರ, ನವಿಲು, ಕಮಲದ ಚಿತ್ರಗಳ ಕಸೂತಿ ಹಾಕಲಾಗಿದೆ.

ಇತ್ತೀಚೆಗೆ ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ನಡೆದ ಯುವಜನೋತ್ಸವದ ಉದ್ಘಾಟನೆಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಇದೇ ಕಸೂತಿ ಕೇಂದ್ರದಿಂದ ರೇಷ್ಮೆ ಶಲ್ಯ ಹೊದಿಸಲಾಗಿತ್ತು.

ಈ ಬಗ್ಗೆ ಮಾತನಾಡಿದ ಆರತಿ ಹಿರೇಮಠ ಅವರು, ತಾವೂ ಕಸೂತಿ ಸೀರೆಯುಟ್ಟ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದ ಎಂದಿದ್ದಾರೆ. ಈ ಸೀರೆಯ ಬೆಲೆ 26 ಸಾವಿರ ರೂ. ಇದ್ದು, ಇದನ್ನು ಕಸೂತಿ ಮಾಡಲು ಒಂದು ತಿಂಗಳು ಬೇಕು. ಆದರೆ ನಿರ್ಮಲಾ ಸೀತಾರಾಮನ್‌ ಅವರು ಇದನ್ನು ಆರ್ಡರ್ ಮಾಡಿದ್ದಕ್ಕೆ 10 ದಿನಗಳಲ್ಲಿ ತಯಾರಿ ಮಾಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಈ ಬಜೆಟ್‌ ಬಡವರು, ರೈತರು, ಮಧ್ಯಮ ವರ್ಗದ ಕನಸು ಮಾಡಲಿದೆ: ಮೋದಿ ಮೆಚ್ಚುಗೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025929 0 0 0
<![CDATA[Union Budget 2023: ಕ್ರೀಡೆಗೆ ದಾಖಲೆಯ 3,397.22 ಕೋಟಿ ರೂ. ಅನುದಾನ]]> https://publictv.in/union-budget-2023-sports-sector-gets-record-rs-3397-32-cr-allocation-ahead-of-asian-games-2023/ Wed, 01 Feb 2023 10:28:25 +0000 https://publictv.in/?p=1025934 ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಮಂಡಿಸಿದ ಬಜೆಟ್‍ನಲ್ಲಿ (Union Budget 2023) ಕ್ರೀಡಾ ಕ್ಷೇತ್ರಕ್ಕೆ (Sports) ದಾಖಲೆಯ 3,397.32 ಕೋಟಿ ರೂ. ಮೀಸಲಿಡಲಾಗಿದೆ.

ಈವರೆಗಿನ ಬಜೆಟ್‍ನಲ್ಲಿ ಇಷ್ಟು ದೊಡ್ಡ ಮೊತ್ತದ ಅನುದಾನ ಕ್ರೀಡಾಗೆ ನೀಡಿರಲಿಲ್ಲ. ಈ ಬಾರಿ ದಾಖಲೆಯ ಮೊತ್ತದ ಅನುದಾನ ನೀಡಲಾಗಿದೆ. 2023ರ ಏಷ್ಯನ್ ಗೇಮ್ಸ್ (Asian Games), ಪ್ಯಾರಿಸ್ ಒಲಿಂಪಿಕ್ಸ್ (Paris Olympics) ಸಿದ್ಧತೆಗಾಗಿ ಹೆಚ್ಚಿನ ಹಣ ಮೀಸಲಿಡಲಾಗಿದೆ. ಖೇಲೋ ಇಂಡಿಯಾಗಾಗಿ (Khelo India) 1,045 ಕೋಟಿ ರೂ. ಅನುದಾನ ನೀಡಲಾಗಿದೆ. ಇದನ್ನೂ ಓದಿ: Union Budget 2023: ಚಿನ್ನ, ಬೆಳ್ಳಿ ಮತ್ತಷ್ಟು ದುಬಾರಿ – ಯಾವುದು ಇಳಿಕೆ? ಯಾವುದು ಏರಿಕೆ?

ಈ ಬಾರಿಯ ಬಜೆಟ್‍ನಲ್ಲಿ ರಾಷ್ಟ್ರೀಯ ಕ್ರೀಡಾ ಫೆಡರೇಷನ್‍ಗೆ 325 ಕೋಟಿ ರೂ. ನೆರವು ನೀಡಲಾಗಿದೆ. ಭಾರತೀಯ ಕ್ರೀಡಾ ಪ್ರಾಧಿಕಾರಕ್ಕೆ ಈ ಬಾರಿ ಏಷ್ಯನ್ ಗೇಮ್ಸ್ ಮತ್ತು ಒಲಿಂಪಿಕ್ಸ್ ಅರ್ಹತಾ ಪಂದ್ಯಗಳಿಗಾಗಿ 785.52 ಕೋಟಿ ರೂ. ಅನುದಾನ ನೀಡಲಾಗಿದೆ. 2022-2023ನೇ ಸಾಲಿನ ಬಜೆಟ್‍ನಲ್ಲಿ ಕ್ರೀಡೆಗೆ ನೀಡಿದ್ದ ಅನುದಾನ ಈ ಬಾರಿ 358.5 ಕೋಟಿ ರೂ.ಗೆ ಏರಿಕೆ ಕಂಡಿದ್ದು, 2022-2023ನೇ ಸಾಲಿನಲ್ಲಿ 2,757 ಕೋಟಿ ರೂ. ಅನುದಾನ ನೀಡಲಾಗಿತ್ತು. ಇದನ್ನೂ ಓದಿ: Union Budget 2023: 157 ಹೊಸ ನರ್ಸಿಂಗ್ ಕಾಲೇಜುಗಳ ಸ್ಥಾಪನೆ

2023-24 ಕ್ರೀಡಾ ಬಜೆಟ್ ಹಂಚಿಕೆ: ಖೇಲೋ ಇಂಡಿಯಾ: 1,045 ಕೋಟಿ ರೂ. ಸಾಯಿ: 785.52 ಕೋಟಿ ರೂ. ರಾಷ್ಟ್ರೀಯ ಕ್ರೀಡಾ ಒಕ್ಕೂಟಗಳು: 325 ಕೋಟಿ ರೂ. ರಾಷ್ಟ್ರೀಯ ಸೇವಾ ಯೋಜನೆ: 325 ಕೋಟಿ ರೂ. ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿ ನಿಧಿ: 15 ಕೋಟಿ ರೂ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025934 0 0 0
<![CDATA[ದೇವರ ಮಾತು ಕೇಳಿ ಹೆಂಡತಿ ಬಿಟ್ಟ ಗಂಡ - ನ್ಯಾಯಾಲಯದಲ್ಲಿ ಮತ್ತೆ ಒಂದಾದರು]]> https://publictv.in/husband-heard-the-word-of-god-and-left-his-wife-court-case-tumakuru/ Wed, 01 Feb 2023 10:53:17 +0000 https://publictv.in/?p=1025951 ತುಮಕೂರು: ಮೂಢನಂಬಿಕೆಗೆ ಒಳಗಾಗಿ ಬೇರೆಯಾಗಿದ್ದ ಜೋಡಿಯನ್ನು (Couple) ನ್ಯಾಯಾಧೀಶರು ಒಂದು ಮಾಡಿದ ಘಟನೆ ತುಮಕೂರು (Tumakuru) ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ.

ದಸೂಡಿ ಸಮೀಪದ ಮರೆನಾಡು ಗ್ರಾಮದ ಪಾರ್ವತಮ್ಮ, ಹಂದನಕೆರೆ ಹೋಬಳಿಯ ಮಂಜುನಾಥ್ ದಂಪತಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ವೆಂಕಟೇಶಪ್ಪನವರ ಮುಂದೆ ತಮ್ಮ ವಿಚ್ಛೇದನಾ (Divorce) ಅರ್ಜಿಯ ವಿಚಾರಣೆಗೆ ಹಾಜರಾಗಿದ್ದರು. ಮೂಢನಂಬಿಕೆಗೆ ಒಳಗಾಗಿ ಹೆಂಡತಿಯನ್ನು ಬಿಡುವಂತೆ ದೇವರು ಹೇಳಿದ್ದಾರೆ ಎಂದು ಮಂಜುನಾಥ್ ಪತ್ನಿ ಪಾರ್ವತಮ್ಮಗೆ ವಿಚ್ಛೇದನ ನೀಡಲು ಮುಂದಾದ ಬಗ್ಗೆ ನ್ಯಾಯಾಧೀಶರ ಬಳಿ ಹೇಳಿಕೊಂಡಿದ್ದಾರೆ. ಬಳಿಕ ಈ ಬಗ್ಗೆ ದಂಪತಿಗೆ ಚಿಕ್ಕನಾಯಕನಹಳ್ಳಿ ನ್ಯಾಯಾಲಯದ ನ್ಯಾಯಾಧೀಶರು ತಿಳುವಳಿಕೆ ಹೇಳಿದರು. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಹೆಂಡತಿ, ಮಕ್ಕಳ ಮೇಲೆ ರಾಕ್ಷಸ ಕೃತ್ಯ – 6ರ ಬಾಲಕ ಬಲಿ

ಈ ವೇಳೆ ದಂಪತಿ ನ್ಯಾಯಾಧೀಶರು ಹೇಳಿದ ಬುದ್ಧಿ ಮಾತು ಕೇಳಿ ಒಂದಾಗಿದ್ದಾರೆ. ಮನಸ್ತಾಪವನ್ನು ಮರೆತು ನ್ಯಾಯಾಧೀಶರ ಮಾತಿಗೆ ಬೆಲೆಕೊಟ್ಟು ಮತ್ತೆ ಒಂದಾದ ಜೋಡಿಗೆ ನ್ಯಾಯಾಲಯದಲ್ಲಿ ಹಾರ ಬದಲಾಯಿಸಿ ಶುಭ ಹಾರೈಸಲಾಯಿತು. ಇದನ್ನೂ ಓದಿ: ಬೆಂಗಳೂರಿನ ಗೋವಿಂದರಾಜು ಮೃತದೇಹ ಚಾರ್ಮಾಡಿ ಘಾಟಿಯಲ್ಲಿ ಪತ್ತೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025951 0 0 0
<![CDATA[Union Budget 2023 - ಮಧ್ಯ ಕರ್ನಾಟಕ, ಮಲೆನಾಡು, ಹಳೇ ಮೈಸೂರು ಮತಗಳ ಮೇಲೆ ಬಿಜೆಪಿ ಕಣ್ಣು]]> https://publictv.in/poll-bound-karnataka-gets-rs-5300-cr-aid-for-upper-bhadra-project-in-union-budget/ Wed, 01 Feb 2023 10:45:44 +0000 https://publictv.in/?p=1025952 ಬೆಂಗಳೂರು: ಕೇಂದ್ರ ಬಜೆಟ್‌ನಲ್ಲಿ (Union Budget 2023) ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಮೀಸಲಿಡುವ ಮೂಲಕ ಮಧ್ಯ ಕರ್ನಾಟಕದ 7, ಮಲೆನಾಡಿನ 2, ಹಳೇ ಮೈಸೂರು ಭಾಗದ ಮೂರು ತಾಲೂಕುಗಳ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ.

ಕರ್ನಾಟಕ ಚುನಾವಣೆಯಲ್ಲಿ ಹಿಂದುತ್ವ + ಅಭಿವೃದ್ಧಿ ಅಸ್ತ್ರ ಪ್ರಯೋಗಿಸುತ್ತಿರುವ ಬಿಜೆಪಿ ಈಗ ಭದ್ರಾ ಮೇಲ್ದಂಡೆ ಯೋಜನೆ (Upper Bhadra Project) ವಿಚಾರವನ್ನು ಮುಂದಿಟ್ಟುಕೊಂಡು ಈ ಭಾಗದಲ್ಲಿ ಪ್ರಚಾರ ನಡೆಸುವ ಸಾಧ್ಯತೆಯಿದೆ.

787 ಹಳ್ಳಿಗಳಿಗೆ ಅನುಕೂಲ ಆಗುವ ಯೋಜನೆಯನ್ನು ಮುಂದಿಟ್ಟುಕೊಂಡು ಬಿಜೆಪಿ (BJP) ಮತಬೇಟೆಗೆ ಸಿದ್ಧವಾಗಿದೆ ಎಂಬ ಮಾತುಗಳು ಈಗ ಕೇಳಿ ಬಂದಿದೆ. ಈಗಾಗಲೇ ಮಧ್ಯಕರ್ನಾಟಕ ಭಾಗದಲ್ಲಿ ಜೆ.ಪಿ.ನಡ್ಡಾ ಮಠಯಾತ್ರೆ ನಡೆಸಿದರೆ, ಹಳೇ ಮೈಸೂರು ಭಾಗದಲ್ಲಿ ಅಮಿತ್ ಶಾ ಪ್ರವಾಸ ಮಾಡಿದ್ದಾರೆ. ಈಗ ನಾಲ್ಕು ಜಿಲ್ಲೆಗಳಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನೇ ಅಸ್ತ್ರವನ್ನಾಗಿ ಮಾಡಿಕೊಳ್ಳಲು ಬಿಜೆಪಿ ಮೆಗಾ ಪ್ಲ್ಯಾನ್‌ ಮಾಡಿದೆ. ಇದನ್ನೂ ಓದಿ: ಧಾರವಾಡದ ಕಸೂತಿ ಕಲೆಯಿರುವ ಸೀರೆಯುಟ್ಟು ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮ

ಏನಿದು ಭದ್ರಾ ಮೇಲ್ದಂಡೆ ಯೋಜನೆ? ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ ವ್ಯಾಪ್ತಿಯ 5,57,022 ಎಕರೆ ಪ್ರದೇಶದ ವ್ಯಾಪ್ತಿಯಲ್ಲಿರಯವ 367 ಕೆರೆಗಳಿಗೆ ನೀರನ್ನು ತುಂಬಿಸುವ ಯೋಜನೆ ಇದಾಗಿದೆ.

29.9 ಟಿಎಂಸಿ ನೀರು ಬಳಕೆಗೆ ಯೋಜನೆಗೆ ಅನುಮತಿ ಸಿಕ್ಕಿದ್ದು ಚಿಕ್ಕಮಗಳೂರಿನ ತರೀಕೆರೆ, ಕಡೂರು, ಚಿತ್ರದುರ್ಗದ ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಚಿತ್ರದುರ್ಗ ಚಳ್ಳಕೆರೆ, ಮೊಳಕಾಲ್ಮೂರು, ದಾವಣಗೆರೆಯ ಶಿರಾ, ಜಗಳೂರು, ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ, ಪಾವಗಡ ತಾಲೂಕು ಸೇರಿದಂತೆ ಒಟ್ಟು 787 ಗ್ರಾಮಗಳ 74.26 ಲಕ್ಷ ಜನರಿಗೆ ಅನುಕೂಲವಾಗಲು ಈ ಯೋಜನೆ ರೂಪಿಸಲಾಗಿದೆ.

2020-21 ರಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಪರಿಷ್ಕೃತ ಅಂದಾಜು ಮೊತ್ತ 21,473 ಕೋಟಿ ರೂ.ಗೆ ಏರಿಕೆಯಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025952 0 0 0
<![CDATA[ಕೆಳಮನೆ ಆಂಟಿ ಜೊತೆ ಎಸ್ಕೇಪ್ ಆಗಿದ್ದ ಲವರ್‌ಬಾಯ್ ಅಂಕಲ್ ತಡರಾತ್ರಿ ದಿಢೀರ್ ಪ್ರತ್ಯಕ್ಷ]]> https://publictv.in/twist-in-uncle-aunty-love-story-in-jnanabharti-police-station/ Wed, 01 Feb 2023 12:16:01 +0000 https://publictv.in/?p=1025974 ಬೆಂಗಳೂರು: ಕೆಳಮನೆ ಆಂಟಿ ಜೊತೆ ಎಸ್ಕೇಪ್ ಆಗಿದ್ದ ಲವರ್ ಬಾಯ್ ಅಂಕಲ್ ಮಂಗಳವಾರ ತಡರಾತ್ರಿ ದಿಢೀರ್ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷವಾಗಿದ್ದಾನೆ. ನವೀದ್ ತಡರಾತ್ರಿ ವಕೀಲರ ಜೊತೆ ಜ್ಞಾನಭಾರತಿ ಪೊಲೀಸ್ ಠಾಣೆಗೆ ಹಾಜರಾಗಿದ್ದು, ಪೊಲೀಸ್ ಠಾಣೆಗೆ ಹಾಜರಾಗಿ ಕಾಣೆಯಾಗಿದ್ದಾನೆಂದು ನವೀದ್ ಪತ್ನಿ ನೀಡಿದ್ದ ದೂರಿನ ಸಂಬಂಧ ಠಾಣೆಗೆ ಭೇಟಿ ನೀಡಿ ಪ್ರಕರಣ ಮುಗಿಸಿಕೊಂಡು ನವೀದ್ ಪತ್ನಿ ಝೀನತ್ ಜೊತೆ ಹೋಗದೆ ವಕೀಲರೊಟ್ಟಿಗೆ ಹೋಗಿದ್ದಾನೆ.

ಇತ್ತ ನವೀದ್ ಪೊಲೀಸ್ ಠಾಣೆಗೆ ಹಾಜರಾಗುತ್ತಿದ್ದಂತೆ ನವೀದ್ ಜೊತೆ ಹೋಗಿರೋ ಶಾಜಿಯಾ ವಕೀಲರು ಡಿವೋರ್ಸ್ ನೋಟಿಸ್ ಹಿಡಿದುಕೊಂಡು ಜ್ಞಾನಭಾರತಿ ಪೊಲೀಸ್ ಠಾಣೆಗೆ ಬಂದಿದ್ದಾರೆ. ನವೀದ್ ಪೊಲೀಸರ ಮುಂದೆ ನಾನು ಶಾಜಿಯಾಳನ್ನ ಕರೆದುಕೊಂಡು ಹೋಗಿಲ್ಲ. ನನ್ನ ಕೆಲಸದ ಮೇಲೆ ಹೋಗಿದ್ದಾಗಿ ಪೊಲೀಸರ ಮುಂದೆ ಹೇಳಿ ವಕೀಲರೊಟ್ಟಿಗೆ ಹೋಗಿದ್ದಾನೆ ಎಂದು ಪತ್ನಿ ಝೀನತ್ ಪಬ್ಲಿಕ್ ಟಿವಿಗೆ ಸ್ಪಷ್ಟಪಡಿಸಿದ್ದಾರೆ.

ನವೀದ್ ಪತ್ನಿ ಝೀನತ್ ನನ್ನ ಗಂಡ (Husband Missing) ಕಾಣೆಯಾಗಿದ್ದಾನೆಂದು ನಾನು ದೂರು ಕೊಟ್ಟಿದ್ದೆ. ನನ್ನ ಗಂಡನನ್ನ ಕರೆದುಕೊಂಡು ಬಂದಿರೋ ಪೊಲೀಸರು ನನ್ನ ಜೊತೆ ಕಳಿಸಿದೆ ವಕೀಲರೊಟ್ಟಿಗೆ ಕಳಿಸಿದ್ದಾರೆಂದು ಪೊಲೀಸರ ಮೇಲೆ ದೂರುತ್ತಿದ್ದಾರೆ. ನವೀದ್ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷವಾಗುತ್ತಿದ್ದಂತೆ ಶಾಜಿಯ ಡಿವೋರ್ಸ್ ಪೇಪರ್ ಕಳಿಸಿಕೊಟ್ಟಿದ್ದಾಳೆ. ಗಂಡ ಮುಬಾರಕ್ ಗೆ ಡಿವೋರ್ಸ್ ಪೇಪರ್ (Divorce Letter) ವಕೀಲರೊಟ್ಟಿಗೆ ಕಳಿಸಿಕೊಟ್ಟಿದ್ದಾಳೆ. ಡಿವೋರ್ಸ್ ಪೇಪರ್ ನವೀದ್ ಒಟ್ಟಿಗೆ ಬಂದಿದ್ದರಿಂದ ನವೀದ್ ಮತ್ತು ಶಾಜಿಯ ಒಟ್ಟಿಗೆ ಇರುವುದರ ಬಗ್ಗೆ ಎರಡು ಮನೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ನವೀದ್ ಜೊತೆ ಹೋಗಿರೋ ಶಾಜಿಯ ಈ ಹಿಂದೆ ಕೂಡ ಬೇರೊಬ್ಬನ ಜೊತೆ ಓಡಿ ಹೋಗಿದ್ದರು ಎನ್ನಲಾಗಿದೆ. ನವೀದ್ ಹಾಗೂ ಮುಬಾರಕ್ ದಂಪತಿಗೆ ಇಬ್ಬಿಬ್ಬರು ಮಕ್ಕಳಿದ್ದಾರೆ. ಕೆಳ ಮಹಡಿಯಲ್ಲಿ ಮುಬಾರಕ್ ಮತ್ತು ಶಾಜಿಯಾ, ಎರಡನೇ ಮಹಡಿಯಲ್ಲಿ ನವೀದ್, ಝೀನತ್ ದಂಪತಿ ವಾಸವಾಗಿದ್ದರು. ಇದನ್ನೂ ಓದಿ: ಕೆಳ ಮನೆಯಲ್ಲಿದ್ದ ವಿವಾಹಿತೆ, ಮೇಲಿನ ಮನೆಯಲ್ಲಿದ್ದ ವಿವಾಹಿತನ ಜೊತೆಗೆ ಎಸ್ಕೇಪ್!

ಮುಬಾರಕ್ ಪತ್ನಿ ಶಾಜಿಯಾ ಜೊತೆಗೆ ಝೀನತ್ ಪತಿ ನವೀದ್ ಗೆ ಅನೈತಿಕ ಸಂಬಂಧ ಆರೋಪ ಮಾಡಲಾಗಿತ್ತು. ಇಬ್ಬರಿಂದ ಜ್ಞಾನಭಾರತಿ ಪೊಲೀಸ್ ಠಾಣೆ (JnanaBharati Police Station) ಯಲ್ಲಿ ಪ್ರತ್ಯೇಕ ದೂರು ದಾಖಲು ಮಾಡಿದ್ದರು. ಒಂದು ಮಿಸ್ಸಿಂಗ್ ಕೇಸ್ ಪತ್ತೆ ಮಾಡಿರೋ ಪೊಲೀಸರು ಶಾಜಿಯಾಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025974 0 0 0
<![CDATA[‘ಪೊನ್ನಿಯಿನ್ ಸೆಲ್ವನ್-2’ ತಮಿಳು, ಹಿಂದಿ ಆವೃತ್ತಿ ಬಿಡುಗಡೆ]]> https://publictv.in/ponniyin-selvan-2-tamil-hindi-version-released/ Wed, 01 Feb 2023 11:24:29 +0000 https://publictv.in/?p=1025987 ಮ್ಯಾಕ್ಸ್ ಕಾರ್ಪೊರೇಷನ್ ಮತ್ತು ಲೈಕಾ ಪ್ರೊಡಕ್ಷನ್ಸ್ ದಕ್ಷಿಣ ಭಾರತದ ಬಹು ನಿರೀಕ್ಷಿತ ಚಿತ್ರ ‘ಪೊನ್ನಿಯಿನ್ ಸೆಲ್ವನ್-2’ (Ponniyin Selvan 2) ತಮಿಳು ಹಾಗೂ ಹಿಂದಿ ಆವೃತ್ತಿ ಐಮ್ಯಾಕ್ಸ್ ನಲ್ಲಿ ಬಿಡುಗಡೆಯಾಗುತ್ತಿರುವುದನ್ನು ಖಾತ್ರಿ ಪಡಿಸಿದೆ. ತಮಿಳು ಚಿತ್ರರಂಗದ ಬಿಗ್ ಪ್ರಾಜೆಕ್ಟ್ ಹಾಗೂ ಸ್ಟಾರ್ ತಾರಾಗಣವನ್ನೊಳಗೊಂಡ ‘ಪೊನ್ನಿಯಿನ್ ಸೆಲ್ವನ್-2’ ಏಪ್ರಿಲ್ 28ರಂದು ಬಿಡುಗಡೆಯಾಗುತ್ತಿದ್ದು, ಭಾರತದಾದ್ಯಂತ ಚಿತ್ರದ ತಮಿಳು ಹಾಗೂ ಹಿಂದಿ ಆವೃತ್ತಿ ಐಮ್ಯಾಕ್ಸ್ ಥಿಯೇಟರ್ ಗಳಲ್ಲಿ ಬಿಡುಗಡೆಯಾಗುತ್ತಿದೆ.

ಖ್ಯಾತ ನಿರ್ದೇಶಕ ಮಣಿರತ್ನಂ (Mani Ratnam) ಡ್ರೀಮ್ ಪ್ರಾಜೆಕ್ಟ್ ‘ಪೊನ್ನಿಯಿನ್ ಸೆಲ್ವನ್' ಸಿನಿಮಾ. ಕಾರ್ತಿ (Karthi), ಐಶ್ವರ್ಯಾ ರೈ (Aishwarya Rai), ಚಿಯಾನ್ ವಿಕ್ರಮ್ (Chiyan Vikram), ಜಯಂ ರವಿ, ತ್ರಿಶಾ, ಶರತ್ ಕುಮಾರ್, ಪ್ರಕಾಶ್ ರಾಜ್ ರಂತಹ ದಿಗ್ಗಜ ಕಲಾವಿದರ ಸಮಾಗಮವಿರುವ ಈ ಚಿತ್ರ ಪ್ರೇಕ್ಷಕ ಮಹಾಶಯರಿಂದಲೂ ಬಹುಪರಾಕ್ ಪಡೆದುಕೊಂಡಿತ್ತು. ಸೀಕ್ವಲ್ 2 ಏಪ್ರಿಲ್ 28ರಂದು ಮನರಂಜನೆ ನೀಡಲು ಸಜ್ಜಾಗಿದೆ. ಪ್ಯಾನ್ ಇಂಡಿಯಾ ಚಿತ್ರದ ತಮಿಳು ಹಾಗೂ ಹಿಂದಿ ಸೀಕ್ವೆಲ್ ಐಮ್ಯಾಕ್ಸ್ ನಲ್ಲಿ ಬಿಡುಗಡೆಯಾಗುತ್ತಿದೆ. ಇದನ್ನೂ ಓದಿ:ಥೈಲ್ಯಾಂಡ್‌ನಲ್ಲಿ ನಟಿ ಸೋನು ಜೊತೆ ನೇಹಾ ಗೌಡ ಮೋಜು- ಮಸ್ತಿ

ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ಪ್ರಖ್ಯಾತಿ ಗಳಿಸಿರುವ ಲೈಕಾ ಸ್ಟುಡಿಯೋ ತಮಿಳು ಚಿತ್ರರಂಗದ ಬಿಗ್ ಬಜೆಟ್ ಸಿನಿಮಾಗಳಾದ ‘ಐ’, ‘ರೋಬೋಟ್ 2.0’ ಹಾಗೂ ‘ಪೊನ್ನಿಯಿನ್ ಸೆಲ್ವನ್- 1’ ನಿರ್ಮಾಣ ಮಾಡಿದೆ. ಇದೀಗ ‘ಪೊನ್ನಿಯಿನ್ ಸೆಲ್ವನ್- 2’ ಕೂಡ ಇದೇ ಸಂಸ್ಥೆಯಡಿ ನಿರ್ಮಾಣವಾಗಿ ತೆರೆ ಕಾಣುತ್ತಿದೆ. ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಸಂಗೀತ ನಿರ್ದೇಶನ, ರವಿವರ್ಮನ್ ಛಾಯಾಗ್ರಹಣ, ಶ್ರೀಕರ್ ಪ್ರಸಾದ್ ಸಂಕಲನ ಚಿತ್ರಕ್ಕಿದೆ. ಸಾಕಷ್ಟು ನಿರೀಕ್ಷೆ ಕ್ರಿಯೇಟ್ ಮಾಡಿರುವ 'ಪೊನ್ನಿಯಿನ್ ಸೆಲ್ವನ್- 2' ಏಪ್ರಿಲ್ 28ರಂದು ಬಿಡುಗಡೆಯಾಗುತ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025987 0 0 0
<![CDATA[ವಿವಾದಾತ್ಮಕ ಭಾಷಣ - ಶರಣ್ ಪಂಪ್‌ವೆಲ್‌ ವಿರುದ್ಧ FIR ದಾಖಲು]]> https://publictv.in/fir-registered-against-vhp-leader-sharan-pumpwell-makes-controversial-statement-while-speaking-about-2002-gujarat-riots/ Wed, 01 Feb 2023 11:54:16 +0000 https://publictv.in/?p=1025988 ತುಮಕೂರು: ಬಜರಂಗದಳ ಶೌರ್ಯ ಸಂಚಲನ ಕಾರ್ಯಕ್ರಮದಲ್ಲಿ ವಿವಾದಾತ್ಮಕ ಭಾಷಣ ಮಾಡಿದ್ದ ವಿಎಚ್‌ಪಿ (VHP) ಮುಖಂಡ  ಶರಣ್ ಪಂಪ್‌ವೆಲ್‌ (Sharan Pumpwell) ವಿರುದ್ಧ ತುಮಕೂರು (Tumakuru) ನಗರದ ತಿಲಕ್ ಪಾರ್ಕ್ ಪೊಲೀಸ್ (Police) ಠಾಣೆಯಲ್ಲಿ ಎಫ್‍ಐಆರ್ (FIR) ದಾಖಲಾಗಿದೆ.

ತುಮಕೂರು ನಗರದ ಬಾರ್ ಲೈನ್ ರೋಡ್ ನಿವಾಸಿ ಸೈಯದ್ ಬುರ್ಹಾನ್ ಉದ್ದೀನ್ ಎಂಬುವರು ಶರಣ್ ಪಂಪ್‌ವೆಲ್‌ ವಿರುದ್ಧ ತಿಲಕ್ ಪಾರ್ಕ್ ಠಾಣೆ ಹಾಗೂ ಎಸ್‍ಪಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ತಿಲಕ್ ಪಾರ್ಕ್ ಪೊಲೀಸರು ಶರಣ್ ಪಂಪ್ ವೆಲ್‌ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ಮದ್ಯದಂಗಡಿಗಳನ್ನು ಗೋ ಶಾಲೆಯನ್ನಾಗಿ ಪರಿವರ್ತಿಸುತ್ತೇನೆ: ಉಮಾಭಾರತಿ

ಕಳೆದ ಜ.28 ರಂದು ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಸಂಘಟನೆಗಳು ಶೌರ್ಯ ಸಂಚಲನ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶರಣ್ ಪಂಪ್‌ವೆಲ್‌, ಹಿಂದೂಗಳು ಶಕ್ತಿ ಹೀನರಲ್ಲ. ಏಟಿಗೆ ಎದುರೇಟು ಕೊಟ್ಟಿರುವ ಹಲವಾರು ಉದಾಹರಣೆಗಳು ಇವೆ ಎಂದಿದ್ದರು. ಅಲ್ಲದೇ 59 ಜನ ಕರಸೇವಕರು ಪ್ರಯಾಣಿಸುತಿದ್ದ ರೈಲಿಗೆ ಬೆಂಕಿಹಾಕಿ ಅವರನ್ನು ಜೀವಂತ ಸುಡಲಾಗಿತ್ತು. ಅದಕ್ಕೆ ಪ್ರತಿಕಾರ ಎಂಬಂತೆ ಗುಜರಾತ್ ಗಲಭೆ ನಡೆಯಿತು. ಇದು ಹಿಂದೂಗಳ ಶೌರ್ಯದ ಪ್ರತೀಕ ಎಂದು ವಿವಾದಾತ್ಮಕ ಭಾಷಣ ಮಾಡಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah)  ಮಂಗಳೂರನ್ನು (Mangaluru) ಹಿಂದೂತ್ವದ ಫ್ಯಾಕ್ಟರಿ ಅಂತಾರೆ, ಅದೇ ರೀತಿ ತುಮಕೂರು ಹಾಗೂ ಇಡೀ ಕರ್ನಾಟಕವನ್ನು ಹಿಂದೂತ್ವದ ಫ್ಯಾಕ್ಟರಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ದೇವರ ಮಾತು ಕೇಳಿ ಹೆಂಡತಿ ಬಿಟ್ಟ ಗಂಡ – ನ್ಯಾಯಾಲಯದಲ್ಲಿ ಮತ್ತೆ ಒಂದಾದರು

ಈ ಭಾಷಣದ ತುಣುಕು ಮಾಧ್ಯಮಗಳಲ್ಲಿ ಪ್ರಸಾರವಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಶರಣ್ ಪಂಪ್‌ವೆಲ್‌ ತುಮಕೂರಿನಲ್ಲಿ ಶಾಂತಿಕದಡಲು ಯತ್ನಿಸಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೈಯದ್ ಬುರ್ಹಾನ್ ಉದ್ದೀನ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶರಣ್ ಪಂಪ್‌ವೆಲ್‌ ವಿರುದ್ಧ ಕಲಾಂ 157, ಸಿಆರ್‌ಪಿಸಿ (a)(b) ಅಡಿಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025988 0 0 0
<![CDATA[ಕೇಂದ್ರ ಬಜೆಟ್ ನವಭಾರತದ ದೃಷ್ಟಿಕೋನ: ಯೋಗಿ ಆದಿತ್ಯನಾಥ್]]> https://publictv.in/union-budget-2023-24-has-vision-for-new-india-says-yogi-adityanath/ Wed, 01 Feb 2023 11:29:04 +0000 https://publictv.in/?p=1025989 ಲಕ್ನೋ: 2023-24ರ ಕೇಂದ್ರ ಬಜೆಟ್ (Union Budget) ನವ ಭಾರತದ ದೃಷ್ಟಿಕೋನವನ್ನು ಹೊಂದಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅಭಿಪ್ರಾಯಪಟ್ಟರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು 2023ರ ಕೇಂದ್ರ ಬಜೆಟ್ ಅನ್ನು ಮಂಡಿಸಿದರು. ಇದು ಮೋದಿ (Narendra Modi) ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಕೇಂದ್ರ ಬಜೆಟ್ ಆಗಿದೆ. ಕೇಂದ್ರ ಬಜೆಟ್ ಕುರಿತು ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ಬಜೆಟ್‍ನಲ್ಲಿ ನವ ಭಾರತ, ದೇಶದ ಸಮೃದ್ಧಿಯ ದೃಷ್ಟಿಕೋನ ಹಾಗೂ 130 ಕೋಟಿ ಭಾರತೀಯರಿಗೆ ಸೇವೆ ಸಲ್ಲಿಸುವ ಗುರಿಯನ್ನು ಹೊಂದಿದೆ. ಬಜೆಟ್ ಬಡವರು, ರೈತರು, ಯುವಕರು, ಮಹಿಳೆಯರು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳ ನಿರೀಕ್ಷೆಗಳು ಹಾಗೂ ಆಕಾಂಕ್ಷೆಗಳನ್ನು ಈಡೇರಿಸುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಮದ್ಯದಂಗಡಿಗಳನ್ನು ಗೋ ಶಾಲೆಯನ್ನಾಗಿ ಪರಿವರ್ತಿಸುತ್ತೇನೆ: ಉಮಾಭಾರತಿ

ಈ ಬಜೆಟ್ ದೇಶದ ಆರ್ಥಿಕತೆಯನ್ನು ಸೂಪರ್ ಪವರ್ ಮಾಡುವಲ್ಲಿ ಒಂದು ಮೈಲುಗಲ್ಲು ಎಂದು ಸಾಬೀತು ಮಾಡುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ದೇವರ ಮಾತು ಕೇಳಿ ಹೆಂಡತಿ ಬಿಟ್ಟ ಗಂಡ – ನ್ಯಾಯಾಲಯದಲ್ಲಿ ಮತ್ತೆ ಒಂದಾದರು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025989 0 0 0
<![CDATA[ಮುನಿಸು ಮರೆತು ಮತ್ತೆ ಒಂದಾದ್ರಾ ರಮ್ಯಾ-ಜಗ್ಗೇಶ್‌]]> https://publictv.in/ramya-and-jaggesh-reunite-at-kcc-event/ Wed, 01 Feb 2023 11:32:27 +0000 https://publictv.in/?p=1025995 Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025995 0 0 0 ]]> ]]> ]]> ]]> ]]> ]]> ]]>
<![CDATA[ನಾನಿ ಸಿನಿಮಾದಲ್ಲಿ ಮೃಣಾಲ್ ಠಾಕೂರ್ : ಚಿರಂಜೀವಿ ಸಾಥ್]]> https://publictv.in/mrinal-thakur-in-nani-movie-chiranjeevi-sath/ Wed, 01 Feb 2023 11:36:46 +0000 https://publictv.in/?p=1025997 ಹೊಸ ವರ್ಷದ ಆರಂಭದ ದಿನ ನ್ಯಾಚುರಲ್ ಸ್ಟಾರ್ ನಾನಿ (Nani) ತಮ್ಮ ಮೂವತ್ತನೇ ಸಿನಿಮಾದ ಅಪ್ಡೇಟ್ ಹಂಚಿಕೊಂಡಿದ್ದರು. ವೈರ ಎಂಟಟೈನ್ಮೆಂಟ್ಸ್ ಬ್ಯಾನರ್ ನಾನಿ ಸಿನಿ ಕೆರಿಯರ್ ನ ಮೂವತ್ತನೇ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಚಿಕ್ಕ ವೀಡಿಯೋ ಝಲಕ್ ಮೂಲಕ ಗಮನ ಸೆಳೆದಿದ್ದ ಚಿತ್ರತಂಡ ಇಂದು ಅದ್ದೂರಿಯಾಗಿ ಮುಹೂರ್ತ ಆಚರಿಸಿಕೊಂಡು ಸಿನಿಮಾಗೆ ಚಾಲನೆ ನೀಡಿದೆ.

ಮೆಗಾ ಸ್ಟಾರ್ ಚಿರಂಜೀವಿ (Chiranjeevi) ಚಿತ್ರಕ್ಕೆ ಕ್ಲ್ಯಾಪ್ ಮಾಡಿದ್ದು, ಅಶ್ವಿನಿ ದತ್ ಕ್ಯಾಮೆರಾ ಚಾಲನೆ ಮಾಡುವ ಮೂಲಕ ಸಿನಿಮಾಗೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು. ಬುಚ್ಚಿ ಬಾಬು, ಕಿಶೋರ್ ತಿರುಮಲ, ಹನು ರಾಘವಪುಡಿ, ವಸಿಷ್ಠ ಮತ್ತು ವಿವೇಕ್ ಆತ್ರೇಯ ಚಿತ್ರದ ಮೊದಲ ದೃಶ್ಯಕ್ಕೆ ಆಕ್ಷನ್ ಕಟ್ ಹೇಳಿದ್ರೆ, ವಿಜೇಂದ್ರ ಪ್ರಸಾದ್ ಚಿತ್ರದ ಸ್ಕ್ರಿಪ್ಟ್ ಅನ್ನು ಚಿತ್ರತಂಡಕ್ಕೆ ಹಸ್ತಾಂತರಿಸಿದ್ರು. ಪಸಲ ಕರುಣ್ ಕುಮಾರ್, ಗಿರೀಶ್ ಅಯ್ಯರ್, ಚೋಟ ಕೆ ನಾಯ್ಡು, ಸುರೇಶ್ ಬಾಬು, ದಿಲ್ ರಾಜು, 14 ರೀಲ್ಸ್ ಗೋಪಿ-ರಾಮ್ ಅಚಂತ, ಎಕೆ ಅನಿಲ್ ಸುಂಕರ, ಮೈತ್ರಿ ರವಿ, ಡಿವಿವಿ ದಾನಯ್ಯ, ಶ್ರವತಿ ರವಿ ಕಿಶೋರೆ, ಕೆ.ಎಸ್ ರಾವ್, ಸಾಹು ಗರಪಾಟಿ, ನಿಹಾರಿಕ ಕೊನಿಡೇಲ ಸೇರಿದಂತೆ ಹಲವರು ಚಿತ್ರದ ಮುಹೂರ್ತದಲ್ಲಿ ಭಾಗಿಯಾಗಿ ಚಿತ್ರತಂಡಕ್ಕೆ ಶುಭ ಹಾರೈಸಿದ್ರು. ಇದನ್ನೂ ಓದಿ: ಟಾಲಿವುಡ್ ನಟ ನಾನಿಗೆ ಮೃಣಾಲ್ ಠಾಕೂರ್ ನಾಯಕಿ

ನಾನಿ ಮೂವತ್ತನೆ ಚಿತ್ರ ಇದಾಗಿದ್ದು, ಶೌರ್ಯುವ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ದೇಶಕನಾಗಿ ಇದು ಇವರ ಮೊದಲ ಸಿನಿಮಾವಾಗಿದೆ. ಎಮೋಶನಲ್ ಫ್ಯಾಮಿಲಿ ಎಂಟಟೈನ್ಮೆಂಟ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರ ಅಪ್ಪ-ಮಗಳ ಬಾಂದವ್ಯದ ಸುತ್ತ ಹೆಣೆಯಲಾದ ವಿಭಿನ್ನ ಕಥಾಹಂದರ ಒಳಗೊಂಡಿದೆ. ನಾನಿ ಜೋಡಿಯಾಗಿ ‘ಸೀತಾ ರಾಮಂ’ ಖ್ಯಾತಿಯ ಮೃಣಾಲ್ ಠಾಕೂರ್ (Mrinal Thakur) ತೆರೆ ಹಂಚಿಕೊಳ್ಳುತ್ತಿದ್ದು, ಚಿತ್ರದ ಟೈಟಲ್ ಬಗ್ಗೆ ಸದ್ಯದಲ್ಲೇ ಚಿತ್ರತಂಡ ಮಾಹಿತಿ ಹಂಚಿಕೊಳ್ಳಲಿದೆ.

ವೈರ ಎಂಟಟೈನ್ಮೆಂಟ್ಸ್ ಬ್ಯಾನರ್ ನಡಿ ಮೋಹನ್ ಚೆರುಕುರಿ, ಡಾ.ವಿಜೇಂದ್ರ ರೆಡ್ಡಿ ಹಾಗೂ ಮೂರ್ತಿ ಕಲಗಾರ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಸಾನು ಜಾನ್ ವರ್ಗೀಸ್ ISC ಕ್ಯಾಮೆರಾ ವರ್ಕ್ ಚಿತ್ರಕ್ಕಿರಲಿದ್ದು, ‘ಹೃದಯಂ’ ಸಿನಿಮಾ ಖ್ಯಾತಿಯ ಹೇಶಮ್ ಅಬ್ದುಲ್ ವಹಾಬ್ ಸಂಗೀತ ನಿರ್ದೇಶನ, ಪ್ರವೀಣ್ ಆಂಥೋನಿ ಸಂಕಲನ ಚಿತ್ರಕ್ಕಿರಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025997 0 0 0
<![CDATA[ವಾಮಾಚಾರ ಕುರಿತಾದ ‘ಸಕೂಚಿ’ ಸಿನಿಮಾ ಟ್ರೇಲರ್ ರಿಲೀಸ್]]> https://publictv.in/sakuchi-movie-trailer-released-about-witchcraft/ Wed, 01 Feb 2023 11:47:40 +0000 https://publictv.in/?p=1026018 ಸ್ಯಾಂಡಲ್‌ವುಡ್‌ನಲ್ಲಿ ಈಗಾಗಲೇ ಸಾಕಷ್ಟು ಮಾಟ-ಮಂತ್ರ ಕುರಿತಾದ ಸಿನಿಮಾಗಳು ಬಂದು ಹೋಗಿವೆ. ಇದೀಗ ಆ ಸಾಲಿಗೆ ಸೇರಲು ಸಿದ್ದವಾಗಿದೆ ‘ಸಕೂಚಿ’ (Sakuchi). ಹೌದು ಸಾವಿನ ಸೂಚಿ ಎಂಬ ಅಡಿಬರಹ ಹೊಂದಿರುವ ಈ ಚಿತ್ರದ ಟ್ರೇಲರ್ (Trailer) ಇತ್ತೀಚೆಗೆ ಬಿಡುಗಡೆಯಾಗಿದೆ. ಝೇಂಕಾರ ಮ್ಯೂಸಿಕ್‌ನಲ್ಲಿ ರಿಲೀಸ್ ಆದ ಟ್ರೇಲರ್‌ಗೆ ಜಾಲತಾಣದಲ್ಲಿ ಒಳ್ಳೆ ರೆಸ್ಪಾನ್ಸ್ ಕೂಡ ಸಿಗುತ್ತಿದೆ. ಇದೇ ಫೆಬ್ರವರಿ 17ರಂದು ಸಿನಿಮಾ ಬಿಡುಗಡೆಯಾಗಲಿದೆ. ಹಾಗಾಗಿ ಚಿತ್ರತಂಡ ಟ್ರೈಲರ್ ಬಿಡುಗಡೆ ಮಾಡುವ ಮೂಲಕ ಪತ್ರಿಕಾಗೋಷ್ಠಿ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಅಶೋಕ ಚಕ್ರವರ್ತಿ (Ashok Chakraborty) ‘ಇದು ನಾನು ನಿರ್ದೇಶನ ಮಾಡಿರುವ ಮೊದಲ ಸಿನಿಮಾ. ಚಿತ್ರದಲ್ಲೊಂದು ವಿಭಿನ್ನವಾದ ಪಾತ್ರವಿದೆ. ಹಾಗಾಗಿ ನಾನು ಈ ಗೆಟಪ್‌ನಲ್ಲಿ ಇಲ್ಲಿಗೆ ಬಂದಿದ್ದೇನೆ ಎಂದು ಮಂತ್ರವಾದಿ ಗೆಟಪ್‌ನಲ್ಲಿ ಬಂದ ಕಾರಣ ತಿಳಿಸಿದರು. ನಂತರ ಮಾತನಾಡಿದ ಅವರು ‘ನಾನು ಈ 'ಸಕೂಚಿ' ಎಂಬ ಶಬ್ದವನ್ನು ಒಂದಿಷ್ಟು ಕಡೆ ಕೇಳಿದ್ದೆ. ಆ ನಂತರ 'ಸಕೂಚಿ'ಗೆ ಅರ್ಥ ಅತಿ ಘೋರವಾದ ವಾಮಾಚಾರ ಎಂದು ಗೊತ್ತಾಯ್ತು. ಈ ಬ್ಲಾಕ್ ಮ್ಯಾಜಿಕ್ ಕತೆಯನ್ನು ತೆಗೆದುಕೊಂಡು ಕಮರ್ಶಿಯಲ್ ಆಗಿ ಸಿನಿಮಾ ಮಾಡಲಾಗಿದೆ. ಇದರಲ್ಲಿ ನಾಯಕ ಹೇಗೆ ಸಕೂಚಿಗೆ ಒಳಗಾಗುತ್ತಾನೆ ಎಂಬುದು ಮುಖ್ಯವಾದ ಅಂಶ. ಶೂಟಿಂಗ್ ಟೈಮ್‌ನಲ್ಲಿ ಒಂದಷ್ಟು ಘಟನೆಗಳು ನಡೆದಿದ್ದು, ನಮ್ಮಗಳ ಗಮನಕ್ಕೆ ಬಂದಿದೆ. ಸಾಕಷ್ಟು ಕಷ್ಟಪಟ್ಟು ಇಷ್ಟಪಟ್ಟು ಸಿನಿಮಾ ಮಾಡಿದ್ದು, ಎಲ್ಲಾ ಕಲಾವಿದರು ಚನ್ನಾಗಿ ಅಭಿನಯಿಸಿದ್ದಾರೆ. ಈ ಚಿತ್ರಕ್ಕಾಗಿ ನಾವು ಕತೆಯಾಗಿ ಬದುಕಿದ್ದೇವೆ. ಸಿನಿಮಾವನ್ನು ದೈವ ಬಬ್ಬುಸ್ವಾಮಿಗೆ ಅರ್ಪಣೆ ಮಾಡುತ್ತೇನೆ’ ಎನ್ನುವರು.

[caption id="attachment_1026023" align="alignnone" width="800"] #post_seo_title[/caption]

ಈ ಚಿತ್ರದಲ್ಲಿ ‘ರಂಗನಾಯಕಿ’ ಚಿತ್ರದಲ್ಲಿ ನಟಿಸಿದ್ದ ತ್ರಿವಿಕ್ರಮ ಸಾಮ್ರಾಟ್ (Trivikrama Samrat) ನಾಯಕನಾಗಿ ಬಣ್ಣ ಹಚ್ಚಿದ್ದು, ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತ್ರಿವಿಕ್ರಮ ‘ನಾನು ನಟನೆ ಆರಂಭಿಸುವ ಮೊದಲೇ ಈ ಕಥೆ ಕೇಳಿದ್ದೆ. ಆಗಲೇ ನಂಗೆ ಕಥೆಯ ಬಗ್ಗೆ ಆಶ್ಚರ್ಯ ಆಗಿತ್ತು. ನಂತರ ಒಂದೆರಡು ಸಿನಿಮಾ ಆದಮೇಲೆ ಈ ಚಿತ್ರಕ್ಕೆ ನಾನು ಆಯ್ಕೆಯಾದೆ. ನಿರ್ದೇಶಕರು ತುಂಬಾ ಶ್ರಮ ಹಾಕಿ ಈ ಸಿನಿಮಾ ಮಾಡಿದ್ದಾರೆ. ನಾನಿಲ್ಲಿ ವಿಕ್ಕಿ ಮಾರ್ಟಿನ್ ಪಾತ್ರ ಮಾಡಿದ್ದು, ನನ್ನ ಪಾತ್ರದ ಮೂಲಕ ಸಂಬಂಧ, ಸ್ನೇಹ, ಪ್ರೀತಿ ಎಲ್ಲಾ ತೋರಿಸಲಾಗಿದೆ. ಬ್ಲಾಕ್ ಮ್ಯಾಜಿಕ್ ಕುರಿತಾದ ಸಿನಿಮಾ ಇದಾಗಿದ್ದು, ಸಂಗೀತ ಚಿತ್ರದ ಹೈಲೈಟ್ ಎನ್ನಬಹುದು’ ಎಂದರು. ನಂತರ ಮಿಸ್ ಮೈಸೂರು ಕಿರೀಟಧಾರಿ ನಾಯಕಿ ಡಯಾನ ಮಾತನಾಡಿ ‘ಕಥೆ ಕೇಳಿದಾಗ ಥ್ರಿಲ್ ಆದೆ. ಮೂಲತಃ ನಂಗೆ ಹಾರರ್ ಸಿನಿಮಾ ಅಂದ್ರೆ ತುಂಬಾ ಇಷ್ಟ. ನಾನಿಲ್ಲಿ ಇನೋಸೆಂಟ್ ಕಾಲೇಜ್ ಹುಡುಗಿಯಾಗಿ ನಟಿಸಿದ್ದು, ನಂತರ ನನ್ನ ಪಾತ್ರ ಬೇರೆ ಬೇರೆ ತರ ತೆರೆದುಕೊಳ್ಳುತ್ತದೆ. ಮೂರು ವರ್ಷದ ಹಿಂದೆ ಶುರುವಾದ ಈ ಸಿನಿಮಾ ಜರ್ನಿ ಮರೆಯಲಾಗದು’ ಎಂದರು. ಇದನ್ನೂ ಓದಿ:ಥೈಲ್ಯಾಂಡ್‌ನಲ್ಲಿ ನಟಿ ಸೋನು ಜೊತೆ ನೇಹಾ ಗೌಡ ಮೋಜು- ಮಸ್ತಿ

[caption id="attachment_1026024" align="alignnone" width="800"] #post_seo_title[/caption]

ಚಿತ್ರದ ಸಹ ನಿರ್ಮಾಪಕರಾದ ಮಹಾವೀರ್ ಪ್ರಸಾದ್ ‘ಈ ಚಿತ್ರದಲ್ಲಿ ವಾಮಾಚಾರ, ಸಸ್ಪೆನ್ಸ್ ಕಥೆ ಇದ್ದು ಚ್ಯಾಲೆಂಜ್ ಆಗಿ ತೆಗೆದುಕೊಂಡು ಸಿನಿಮಾ ಮಾಡಲಾಗಿದೆ. ಹೊಸ ತಂಡವನ್ನು ನೀವೆಲ್ಲಾ ಬೆಳೆಸಬೇಕು’ ಎಂದು ಹೇಳಿದರು. ಅಂದಂಗೆ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ ಬಿಟ್ ಗುರು ಬ್ಯಾಂಡ್ ಖ್ಯಾತಿಯ ಗಣೇಶ್ ಗೋವಿಂದಸ್ವಾಮಿ. ಸಕೂಚಿ ಅವರ ಮೊದಲ ಸಂಗೀತ ನಿರ್ದೇಶನದ ಚಿತ್ರವಾಗಿದೆ. ಅಶ್ವಿನ್ ಬಿ.ಸಿ ನಿರ್ಮಾಣದ ಈ ಚಿತ್ರಕ್ಕೆ ಸಹ ನಿರ್ಮಾಪಕರಾಗಿ ಮಧುಕರ್ ಜೆ ಹಾಗೂ ಮಹಾವೀರ್ ಪ್ರಸಾದ್ ಸಾಥ್ ನೀಡಿದ್ದಾರೆ. ಸತ್ಯ ಸಿನಿ ಡಿಸ್ಟಿಬ್ಯೂಟರ್ಸ್ ನ ಸತ್ಯ ಪ್ರಕಾಶ್ ಹಾಗೂ ಮಂಜುನಾಥ ಈ ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ. ಆನಂದ್ ಸುಂದ್ರೇಶ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಮಹೇಶ್ ಸಂಕಲನ, ಕುಂಫು ಚಂದ್ರು ಸಾಹಸ, ಆನಂದ್ ನೃತ್ಯವಿದೆ. ಚಿತ್ರದಲ್ಲಿ ಸಂಜಯ್ ರಾಜ್ ನಟನೆಯ ಜೊತೆಗೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದ್ದಾರೆ. ‘ನೈಜ ಘಟನೆಗಳನ್ನು ಹೆಕ್ಕಿಕೊಂಡು ಈ ಸಿನಿಮಾ ಮಾಡಲಾಗಿದ್ದು ನಿಜವಾದ 30-40 ಮಂಗಳ ಮುಖಿಯರು ಅಭಿನಯ ಮಾಡಿದ್ದು ಇದು ಮಹತ್ವದ ವಿಷಯವಾಗಿದೆ’ ಎನ್ನುವರು ಸಂಜಯ್ ರಾಜ್. ಚಿತ್ರದಲ್ಲಿ ವಿಲನ್ ಪಾತ್ರ ಮಾಡಿದ್ದಾರೆ ಹರೀಶ್.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026018 0 0 0
<![CDATA[ಕನ್ನಡದ ‘ಕಬ್ಜ’ ಸಿನಿಮಾಗೆ ಸಾಥ್ ನೀಡಲಿದ್ದಾರೆ ರಾಜಮೌಳಿ]]> https://publictv.in/rajamouli-will-support-the-kannada-movie-kabzaa/ Wed, 01 Feb 2023 12:12:17 +0000 https://publictv.in/?p=1026034 ಆರ್.ಚಂದ್ರು (R. Chandru) ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಕಬ್ಜ’ (Kabzaa) ಸಿನಿಮಾದ ಲಿರಿಕಲ್ ಸಾಂಗ್ ಅನ್ನು ಫೆ.4ರಂದು ಹೈದರಾಬಾದ್ ನಲ್ಲಿ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಒಂಬತ್ತಕ್ಕೂ ಹೆಚ್ಚು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದ್ದು, ದೇಶದ ನಾನಾ ಕಡೆ ಸಿನಿಮಾದ ಕಾರ್ಯಕ್ರಮವನ್ನು ಮಾಡಲು ನಿರ್ದೇಶಕರು ಹೊರಟಿದ್ದಾರೆ. ಅದರ ಮೊದಲ ಭಾಗವಾಗಿ ಹೈದರಾಬಾದ್ ನಲ್ಲಿ ಲಿರಿಕಲ್ ಸಾಂಗ್ ಬಿಡುಗಡೆ ಆಗುತ್ತಿದೆ. ಈ ಕಾರ್ಯಕ್ರಮಕ್ಕೆ ತೆಲುಗು ಸಿನಿಮಾ ರಂಗದ ದಿಗ್ಗಜರೇ ಬರುವ ಸಾಧ್ಯತೆ ಇದೆ.

ಬಲ್ಲ ಮೂಲಗಳ ಪ್ರಕಾರ ಭಾರತೀಯ ಸಿನಿಮಾ ರಂಗದ ಹೆಸರಾಂತ ನಿರ್ದೇಶಕ, ತೆಲುಗಿನ ರಾಜಮೌಳಿ (Rajamouli), ನಟ ಚಿರಂಜೀವಿ ಸೇರಿದಂತೆ ತೆಲುಗಿನ ಹೆಸರಾಂತ ಕಲಾವಿದರು ಮತ್ತು ತಂತ್ರಜ್ಞರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ ಎನ್ನಲಾಗುತ್ತಿದೆ. ತೆಲುಗು ಚಿತ್ರೋದ್ಯಮದಲ್ಲಿ ಉಪೇಂದ್ರ ಮತ್ತು ಸುದೀಪ್ ಅವರಿಗೆ ಅಪಾರ ಅಭಿಮಾನಿ ಬಳಗ ಇರುವುದರಿಂದ ಮೊದಲ ಇವೆಂಟ್ ಅನ್ನು ಅಲ್ಲಿ ಆಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಚಂದ್ರಮುಖಿ – 2 ಡ್ಯಾನ್ಸ್ ಪ್ರಾಕ್ಟಿಸ್ ಶುರು ಮಾಡಿದ ಕಂಗನಾ ರಣಾವತ್

ಹೈದರಾಬಾದ್ ನಲ್ಲಿ ನಡೆಯುವ ಕಾರ್ಯಕ್ರಮದ ಕುರಿತು ಮಾತನಾಡಲು ನಿರ್ದೇಶಕ ಆರ್.ಚಂದ್ರು ಪತ್ರಿಕಾಗೋಷ್ಠಿಯನ್ನು ಕರೆದಿದ್ದರು. ಅಲ್ಲಿ ಹಲವು ವಿಚಾರಗಳನ್ನು ಹಂಚಿಕೊಂಡರು. ಈ ಸಿನಿಮಾ ಕೇವಲ ಭಾರತದಲ್ಲಿ ಮಾತ್ರವಲ್ಲ, ಜಗತ್ತಿನಾದ್ಯಂತ ಬೇರೆ ಬೇರೆ ದೇಶಗಳಲ್ಲೂ ಬಿಡುಗಡೆ ಆಗುತ್ತಿದೆ. ಅಲ್ಲದೇ, ಒಳ್ಳೆಯ ಹಣಕ್ಕೆ ರೈಟ್ಸ್ ಕೂಡ ಸೇಲ್ ಆಗಿದೆಯಂತೆ. ಟೀಸರ್ ಸೂಪರ್ ಹಿಟ್ ಆದ ಕಾರಣದಿಂದಾಗಿಯೇ ಕಬ್ಜ ಸಿನಿಮಾಗೆ ಬೇಡಿಕೆಯಂತೂ ಹೆಚ್ಚಾಗಿದೆ. ಕನ್ನಡದ ಮತ್ತೊಂದು ಸಿನಿಮಾ ಜಗತ್ತಿನಾದ್ಯಂತ ಸುದ್ದಿ ಆಗಿದ್ದು ಸಹಜವಾಗಿಯೇ ಸಂಭ್ರಮ ತಂದಿದೆ.

ಸುದೀಪ್ (Sudeep), ಉಪೇಂದ್ರ(Upendra) ಮತ್ತು ಆರ್.ಚಂದ್ರು ಕಾಂಬಿನೇಷನ್ ನ ಮೊದಲ ಸಿನಿಮಾವಿದು. ಈಗಾಗಲೇ ಸಾಕಷ್ಟು ಹವಾ ಕ್ರಿಯೇಟ್ ಮಾಡಿದೆ.  ಈ ಸಿನಿಮಾವನ್ನು ಕೆಜಿಎಫ್ 2 ಚಿತ್ರಕ್ಕೆ ಹೋಲಿಸಲಾಗುತ್ತಿದೆ. ಕನ್ನಡದ ಮತ್ತೊಂದು ಸಿನಿಮಾ ಭಾರತೀಯ ಚಿತ್ರರಂಗವನ್ನು ಕಾಯುವಂತೆ ಮಾಡಿದ್ದು ಚಿತ್ರರಂಗದ ಹೆಗ್ಗಳಿಕೆ ಕೂಡ. ಹೆಸರಾಂತ ಕಲಾವಿದರೇ ಈ ಸಿನಿಮಾದಲ್ಲಿದ್ದು ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬದಂದು ಸಿನಿಮಾವನ್ನು ರಿಲೀಸ್ ಮಾಡುತ್ತಿದ್ದಾರೆ ನಿರ್ದೇಶಕರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026034 0 0 0
<![CDATA[ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ ಬಂಪರ್ - ಏನಿದು ಯೋಜನೆ? ಯಾರಿಗೆಲ್ಲ ಲಾಭ?]]> https://publictv.in/union-budget-2023-nirmala-sitharaman-announces-5300-crore-for-upper-bhadra-irrigation-project/ Wed, 01 Feb 2023 12:22:20 +0000 https://publictv.in/?p=1026036 ಬೆಂಗಳೂರು: ಕರ್ನಾಟಕದ ಭದ್ರಾ ಮೇಲ್ಡಂಡೆ ಯೋಜನೆಗೆ (Bhadra Irrigation Project) ಕೇಂದ್ರದ ಬಜೆಟ್‍ನಲ್ಲಿ (Union Budget 2023) ಬಂಪರ್ ಕೊಡುಗೆ ಸಿಕ್ಕಿದೆ. ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವುದರ ಜೊತೆಗೆ 5,300 ಕೋಟಿಯನ್ನು ಬಂಪರ್ ಗಿಫ್ಟ್ ಕೊಟ್ಟಿದೆ ಮೋದಿ (Narendra Modi) ಸರ್ಕಾರ.

ಭದ್ರಾ ಮೇಲ್ಡಂಡೆ ಯೋಜನೆಯಿಂದ ನಾಲ್ಕು ಜಿಲ್ಲೆಗಳ ಜನರಿಗೆ ಅನುಕೂಲ ಆಗಲಿದೆ. ಭದ್ರಾ ಮೇಲ್ದಂಡೆ ಯೋಜನೆಯಿಂದ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ 5,57,022 ಎಕರೆ ಭೂಪ್ರದೇಶಕ್ಕೆ ನೀರಾವರಿ ಕಲ್ಪಿಸಬಹುದಾಗಿದೆ. ಒಟ್ಟು ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ 367 ಕೆರೆಗಳಿಗೆ ನೀರನ್ನು ತುಂಬಿಸುವ ಯೋಜನೆಯೂ ಇದರ ವ್ಯಾಪ್ತಿಯಲ್ಲಿ ಬರಲಿದೆ. ಅಂದಹಾಗೆ 29.9 ಟಿಎಂಸಿ ನೀರು ಬಳಕೆಗೆ ಯೋಜನೆಗೆ ಅನುಮತಿ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ, ಕಡೂರು ತಾಲೂಕು, ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಚಿತ್ರದುರ್ಗ ಚಳ್ಳಕೆರೆ, ಮೊಳಕಾಲೂರು ತಾಲೂಕುಗಳು, ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕು, ತುಮಕೂರು ಜಿಲ್ಲೆಯ ಶಿರಾ, ಚಿಕ್ಕನಾಯಕನಹಳ್ಳಿ, ಪಾವಗಡ ತಾಲೂಕುಗಳು ಭದ್ರಾ ಮೇಲ್ದಂಡೆ ಯೋಜನೆಯ ವ್ಯಾಪ್ತಿಯಲ್ಲಿವೆ. ಒಟ್ಟು 787 ಗ್ರಾಮಗಳ 74,26,485 ಜನರಿಗೆ ಅನುಕೂಲ ಆಗಲಿದ್ದು, 2020-21ರಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಪರಿಷ್ಕೃತ ಅಂದಾಜು ಮೊತ್ತ 21,473 ಕೋಟಿ ರೂ.ಗಳಾಗಿದೆ. ಇದನ್ನೂ ಓದಿ: ಕರ್ನಾಟಕಕ್ಕೆ ಗಿಫ್ಟ್‌ : ಭದ್ರಾ ಮೇಲ್ದಂಡೆ ಇನ್ನು ಮುಂದೆ ರಾಷ್ಟ್ರೀಯ ಯೋಜನೆ – 5,300 ಕೋಟಿ ರೂ. ಅನುದಾನ

ಯೋಜನೆ ಬ್ಲೂ ಪ್ರಿಂಟ್ ಏನು?: ತುಂಗಾ ನದಿಯಿಂದ 17.40 ಟಿ.ಎಂ.ಸಿ. ನೀರನ್ನು ಎರಡು ಹಂತಗಳಲ್ಲಿ ಲಿಫ್ಟ್ ಮಾಡುವುದು. ಭದ್ರಾ ಜಲಾಶಯಕ್ಕೆ ನೀರು ಹರಿಸುವುದು, ಭದ್ರಾ ಜಲಾಶಯದಿಂದ 29.90 ಟಿ.ಎಂ.ಸಿ. ನೀರನ್ನು ಎರಡು ಹಂತಗಳಲ್ಲಿ ಲಿಫ್ಟ್ ಮಾಡುವುದಾಗಿದೆ. ಅಜ್ಜಂಪುರ ಸುರಂಗದವರೆಗೆ ಕೊಂಡೊಯ್ಯುವುದು ಮತ್ತು ಅಜ್ಜಂಪುರ ಸುರಂಗ ಮಾರ್ಗದ ಮೂಲಕ ಚಿತ್ರದುರ್ಗ ಶಾಖಾ ಕಾಲುವೆ ಹಾಗೂ ತುಮಕೂರು ಶಾಖಾ ಕಾಲುವೆಗಳಿಗೆ ನೀರು ಹರಿಸುವ ಯೋಜನೆ ಆಗಿದೆ. ಈ ಯೋಜನೆಗಾಗಿ ಒಟ್ಟು 4 ಸ್ಥಳದಲ್ಲಿ ನೀರನ್ನು ಲಿಫ್ಟ್ ಮಾಡಲಾಗುತ್ತದೆ. ತುಂಗಾ ನದಿಯಿಂದ ಭದ್ರಾ ಜಲಾಶಯಕ್ಕೆ ಹೋಗುವ ಕಾಲುವೆ ಮಾರ್ಗದ 2 ಸ್ಥಳಗಳಲ್ಲಿ 80 ಮೀ. ಎತ್ತರಕ್ಕೆ (ಎನ್.ಆರ್.ಪುರ ತಾಲೂಕಿನ ಕಣಬೂರು ಮತ್ತು ಕುಸಬೂರು ಗ್ರಾಮಗಳ ಹತ್ತಿರ) ಹಾಗೂ ಭದ್ರಾ ಜಲಾಶಯದಿಂದ ಅಜ್ಜಂಪುರ ಸುರಂಗಕ್ಕೆ ಹೋಗುವ ಕಾಲುವೆಯ ಮಾರ್ಗದಲ್ಲಿ 2 ಸ್ಥಳಗಳಲ್ಲಿ, 7 ಮೀ. ಎತ್ತರಕ್ಕೆ (ತರೀಕೆರೆ ತಾಲೂಕಿನ ಶಾಂತಿಪುರ ಮತ್ತು ಬೆಟ್ಟತಾವರೆಕೆರೆ ಗ್ರಾಮಗಳ ಹತ್ತಿರ) ಲಿಫ್ಟ್ ಮಾಡುವ ಪ್ಲ್ಯಾನ್ ಮಾಡಲಾಗಿದೆ. ಇದನ್ನೂ ಓದಿ: ಕೇಂದ್ರ ಬಜೆಟ್ ನವಭಾರತದ ದೃಷ್ಟಿಕೋನ: ಯೋಗಿ ಆದಿತ್ಯನಾಥ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026036 0 0 0
<![CDATA[ಜಾತ್ರೆಯಲ್ಲಿ ಬಾಂಬೆ, ಕೋಲ್ಕತ್ತಾ ತೋರಿಸುವ ರೀತಿ ಬಜೆಟ್: ಸಿದ್ದರಾಮಯ್ಯ ವಾಗ್ದಾಳಿ]]> https://publictv.in/former-chief-minister-siddaramaiah-reaction-about-budget/ Wed, 01 Feb 2023 12:47:31 +0000 https://publictv.in/?p=1026045 ಬೆಂಗಳೂರು: ಕೇಂದ್ರದ ಬಜೆಟ್ (Union Budget) ನಿರಾಶದಾಯಕ ಬಜೆಟ್. ಜಾತ್ರೆಯಲ್ಲಿ ಬಾಂಬೆ, ಕೋಲ್ಕಾತ್ತಾ ತೋರಿಸುವ ರೀತಿ ಬಜೆಟ್ ಅಂತಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಲೇವಡಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಸಿದ್ದರಾಮಯ್ಯ ಕೇಂದ್ರದ ಬಜೆಟ್ ನಿರಾಶದಾಯಕ ಬಜೆಟ್ ಅಂತಾ ಟೀಕಿಸಿದ್ದಾರೆ. ಕೇಂದ್ರದ ಟ್ರಬಲ್ ಎಂಜಿನ್ ಸರ್ಕಾರ ಕಳೆದ ಎಂಟು ವರ್ಷಗಳಿಂದ ಪಾಲಿಸಿಕೊಂಡು ಬಂದಿರುವ `ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ (ಶ್ರೀಮಂತರ ಪೋಷಣೆ ಮತ್ತು ಬಡವರ ವಿನಾಶ) ಎಂಬ ಜನವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಕೇಂದ್ರದ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದಾರೆ ಅಂತಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ನಿರುದ್ಯೋಗದ ಪ್ರಮಾಣದಲ್ಲಿ ಹೆಚ್ಚಾಗಿದೆ. ಅತ್ಯಂತ ಹೆಚ್ಚು ಸಂಖ್ಯೆಯಲ್ಲಿ ಅಂದರೆ ಸುಮಾರು ಶೇ.54ರಷ್ಟು ಉದ್ಯೋಗವನ್ನು ಸೃಷ್ಟಿಸುವ ಮತ್ತು ದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆಯನ್ನು ನೀಡುವ ಕೃಷಿ ಕ್ಷೇತ್ರವನ್ನು ಬಜೆಟ್ ನಲ್ಲಿ ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. 2022-23ರ ಬಜೆಟ್ ಗೆ ಹೋಲಿಸಿದರೆ ಈ ಬಜೆಟ್ ನಲ್ಲಿ ಕೃಷಿಕ್ಷೇತ್ರಕ್ಕೆ ರೂ.8.468.21 ಕೋಟಿಯಷ್ಟು ಹಣ ಕಡಿಮೆ ನೀಡಲಾಗಿರುವುದೇ ಈ ನಿರ್ಲಕ್ಷ್ಯಕ್ಕೆ ಸಾಕ್ಷಿ. ಸಣ್ಣ ಮತ್ತು ಮಧ್ಯಮ ರೈತರನ್ನು ಕೂಡಾ ಕಡೆಗಣಿಸಲಾಗಿದೆ ಅಂತಾ ವಾಗ್ದಾಳಿ ನಡೆಸಿದ್ರು. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ ಬಂಪರ್ – ಏನಿದು ಯೋಜನೆ? ಯಾರಿಗೆಲ್ಲ ಲಾಭ?

ಅಲ್ಲದೆ ಕರ್ನಾಟಕದ ಭದ್ರಾ ಮೇಲ್ದಂಡೆ (Karnataka Upper Bhadra Project) ಯೋಜನೆಗೆ ರೂ.5300 ಕೋಟಿ ರೂಪಾಯಿಯನ್ನು ನಿಗದಿಪಡಿಸಲಾಗಿದೆ. ಈ ಯೋಜನೆ ಪೂರ್ಣಗೊಳ್ಳಬೇಕಾದರೆ ರೂ.23,000 ಕೋಟಿ ಅವಶ್ಯಕತೆಯಿದೆ. ಕೇಂದ್ರ ಸರ್ಕಾರ ನೀಡಲು ಒಪ್ಪಿರುವುದು ಯೋಜನಾ ವೆಚ್ಚದ ಕಾಲುಭಾಗ ಮಾತ್ರ. ಈ ಹಣದಲ್ಲಿ 40% ಕಮಿಷನ್ ಕಳೆದರೆ ಕೊನೆಗೆ ಯೋಜನೆಗೆ ಸಿಗಲಿರುವುದು ರೂ.3000 ಕೋಟಿಗಿಂತಲೂ ಕಡಿಮೆ. ನಿಗದಿ ಪಡಿಸಿರುವ ಹಣ ಕೂಡಾ ಒಂದು ವರ್ಷಕ್ಕೋ ಐದು ವರ್ಷಕ್ಕೋ ಎನ್ನುವುದನ್ನೂ ಸ್ಪಷ್ಟಪಡಿಸಿಲ್ಲ.

ಬಹಳ ಮುಖ್ಯವಾಗಿ ಕೃಷ್ಣಾ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿರುವ ಈ ಯೋಜನೆ ಅನುಷ್ಠಾನಗೊಳ್ಳಬೇಕಾದರೆ ಬಿ ಸ್ಕೀಮ್ ಗೆ ಸಂಬಂಧಿಸಿದ ವ್ಯಾಜ್ಯ ಇತ್ಯರ್ಥವಾಗಬೇಕು. ಅಲ್ಲಿಯವರೆಗೆ ಈ ಹಣವನ್ನು ಖರ್ಚು ಮಾಡುವ ಹಾಗಿಲ್ಲ. ಕೃಷ್ಣಾ ಮೇಲ್ದಂಡೆ, ಮಹದಾಯಿ, ಮೇಕೆದಾಟು ಯೋಜನೆಗಳಿಗೆ ಪೈಸೆ ಹಣವನ್ನೂ ನೀಡಿಲ್ಲ ಅಂತಾ ಟೀಕಿಸಿದ್ರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026045 0 0 0
<![CDATA[ಜನರಿಗೆ ಉಚಿತ ಉಡುಗೊರೆ, ಆಮಿಷ ಒಡ್ಡಿ ಕಾನೂನು ಉಲ್ಲಂಘಿಸಿದ್ರೆ ಕ್ರಮಕೈಗೊಳ್ಳಿ: ಮುಖ್ಯ ಚುನಾವಣಾಧಿಕಾರಿ ಸೂಚನೆ]]> https://publictv.in/karnataka-election-2023-meeting-on-gift-offers-to-voters/ Wed, 01 Feb 2023 12:45:31 +0000 https://publictv.in/?p=1026048 ಬೆಂಗಳೂರು: ಜನಸಾಮಾನ್ಯರಿಗೆ ವಿವಿಧ ರೀತಿಯ ಉಚಿತ ಉಡುಗೊರೆ, ಆಮಿಷಗಳನ್ನು ಒಡ್ಡುವ ಮೂಲಕ ಕಾನೂನು ಉಲ್ಲಂಘಿಸಿದವರ ವಿರುದ್ಧ ಸಂಬಂಧಪಟ್ಟ ಇಲಾಖೆಗಳು ಕ್ರಮ ಕೈಗೊಳ್ಳುವಂತೆ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ಅವರು ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿವಿಧ ರಾಜಕೀಯ ಪಕ್ಷಗಳು ಜನಸಾಮಾನ್ಯರಿಗೆ ವಿವಿಧ ರೀತಿಯ ಉಚಿತ ಉಡುಗೊರೆ, ಆಮಿಷಗಳನ್ನು ಒಡ್ಡುತ್ತಿರುವುದು ಮಾಧ್ಯಮಗಳ ಮೂಲಕ ತಿಳಿದುಬಂದಿದೆ. ಈ ಕುರಿತಂತೆ ಸಂಬಂಧಪಟ್ಟ ಇಲಾಖೆಯ ಕಾನೂನು/ನಿಯಮಗಳಂತೆ ಕ್ರಮವಹಿಸಿ, ಕಾನೂನು ಉಲ್ಲಂಘಿಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗದುಕೊಳ್ಳುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: Union Budget 2023 – ಮಧ್ಯ ಕರ್ನಾಟಕ, ಮಲೆನಾಡು, ಹಳೇ ಮೈಸೂರು ಮತಗಳ ಮೇಲೆ ಬಿಜೆಪಿ ಕಣ್ಣು

ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಪೂರ್ವಸಿದ್ಧತೆಯ ಕುರಿತು ಮುಖ್ಯ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ಅಧಿಕಾರಿಗಳು ಮತ್ತು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಮುಖ್ಯಸ್ಥರ ಸಭೆಯನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು. ಸದರಿ ಸಭೆಯಲ್ಲಿ ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಕುರಿತು ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಮತದಾರರಿಗೆ ಮದ್ಯಪಾನ ಸೇರಿದಂತೆ ವಿವಿಧ ರೀತಿಯ ಉಡುಗೂರೆಗಳ ಆಮಿಷಗಳನ್ನು ಕೂಪನ್‍ಗಳ ಮೂಲಕ ವಿತರಿಸುತ್ತಿರುವ ಬಗ್ಗೆ ಸಹ ಮಾಧ್ಯಮಗಳ ಮೂಲಕ ವರದಿಯಾಗುತ್ತಿದೆ. ಕಳೆದ ವರ್ಷದ ಈ ಸಮಯದಲ್ಲಿ ಮಾರಾಟವಾದ ಮದ್ಯ ಹಾಗೂ ಪ್ರಸ್ತುತ ಈಗ ಮಾರಾಟವಾಗುತ್ತಿರುವ ಮದ್ಯ ಕುರಿತಂತೆ ಅಬಕಾರಿ ಇಲಾಖೆ ಕಟ್ಟುನಿಟ್ಟಿನ ನಿಗಾವಹಿಸಬೇಕು. ಅಂತರರಾಜ್ಯ ಚೆಕ್ ಪೋಸ್ಟ್‌ಗಳನ್ನು ತೆರೆಯಲು ಹೇಳಿದ್ದಾರೆ. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ ಬಂಪರ್ – ಏನಿದು ಯೋಜನೆ? ಯಾರಿಗೆಲ್ಲ ಲಾಭ?

ಸಮಾಜದಲ್ಲಿ ನಡೆಯುತ್ತಿರುವ ಆಮಿಷಗಳ ಕುರಿತಂತೆ ಸಂಬಂಧಿತ ಇಲಾಖೆಗಳು ತಮ್ಮಲ್ಲಿರುವ ಮಾಹಿತಿಯನ್ನು ಅಂತರ ಇಲಾಖಾ ಮಟ್ಟದಲ್ಲಿ ಹಂಚಿಕೊಳ್ಳುವ ಮೂಲಕ ಸುಗಮ ಚುನಾವಣೆಗೆ ಎಲ್ಲರೂ ಕರ್ತವ್ಯ ನಿರ್ವಹಿಸಬೇಕು. ವಿವಿಧ ಇಲಾಖೆಗಳ ಮೂಲಕ ಸ್ವೀಕರಿಸಲಾಗುವ ನೋಂದಾಯಿತ ಪ್ರಕರಣಗಳ ಕುರಿತು ಜಾರಿ ನಿರ್ದೇಶನಾಲಯ ಕ್ರಮ ಕೈಗೊಳ್ಳಲಿದೆ. ಹಣ ಮತ್ತು ಬಂಗಾರದಂತಹ ಬೆಲೆ ಬಾಳುವ ವಸ್ತುಗಳ ಸಾಗಾಣಿಕೆ ಮೇಲೆ ನಿಗಾವಹಿಸಬೇಕು. ಮಾದಕ ವಸ್ತುಗಳ ಸಾಗಾಣಿಕೆ, ಮಾರಾಟದ ಮೇಲೆ ಕಣ್ಣಿಡಬೇಕು. ಇದಕ್ಕೆ ಸಂಬಂಧಿಸಿದಂತೆ ರೈಲು, ಬಂದರು ಹಾಗೂ ವಿಮಾನ ನಿಲ್ದಾಣಗಳಲ್ಲಿ ಇದಕ್ಕಾಗಿ ವಿಶೇಷ ನೂಡಲ್ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಖಡಕ್ ಸೂಚನೆ ಕೊಟ್ಟಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026048 0 0 0
<![CDATA[ಕಾರಿನ ಮೇಲ್ ಪಲ್ಟಿಯಾದ ಕಾಂಕ್ರೀಟ್ ಮಿಕ್ಸರ್ ಲಾರಿ - ತಾಯಿ, ಮಗಳು ದುರ್ಮರಣ]]> https://publictv.in/mother-and-daughter-killed-as-concrete-mixer-truck-crashes-on-car-bengaluru/ Wed, 01 Feb 2023 14:17:23 +0000 https://publictv.in/?p=1026058 ಬೆಂಗಳೂರು: ಕಾಂಕ್ರೀಟ್ ಮಿಕ್ಸರ್ ಲಾರಿ (Concrete Mixer Truck) ಕಾರಿನ ಮೇಲೆ ಪಲ್ಟಿ ಹೊಡೆದು (Car) ತಾಯಿ (Mother) ಹಾಗೂ ಮಗಳು (Daughter) ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬನ್ನೇರುಘಟ್ಟ (Bannerghatta) ಸಮೀಪದ ಬ್ಯಾಲಮರದ ದೊಡ್ಡಿ ಬಳಿ ನಡೆದಿದೆ.

ತಿರುವಿನಲ್ಲಿ ವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿ ಪಕ್ಕದಲ್ಲಿ ಬರುತ್ತಿದ್ದ ಕಾರಿನ ಮೇಲೆ ಪಲ್ಟಿ ಹೊಡೆದಿದೆ. ಪರಿಣಾಮ ಕಾರಿನಲ್ಲಿ ಸಂಚರಿಸುತ್ತಿದ್ದ ಶಾಲಾ ವಿದ್ಯಾರ್ಥಿ ಹಾಗೂ ಅಕೆಯ ತಾಯಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ ಬಂಪರ್ – ಏನಿದು ಯೋಜನೆ? ಯಾರಿಗೆಲ್ಲ ಲಾಭ?

ತರಲು ಗ್ರಾಮ ಮೂಲದ ಖಾಸಗಿ ಶಾಲೆ ವಿದ್ಯಾರ್ಥಿನಿ ಶ್ಯಾಮಲಾ ಹಾಗೂ ಅವರ ತಾಯಿ ಗಾಯತ್ರಿ ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿಗಳು. ಘಟನೆ ಬಳಿಕ ಬನ್ನೇರುಘಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಕಾರ್‌ನಲ್ಲಿ ಸಿಲುಕಿಕೊಂಡಿದ್ದ ಮೃತ ದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇದನ್ನೂ ಓದಿ: ಕೆಳಮನೆ ಆಂಟಿ ಜೊತೆ ಎಸ್ಕೇಪ್ ಆಗಿದ್ದ ಲವರ್‌ಬಾಯ್ ಅಂಕಲ್ ತಡರಾತ್ರಿ ದಿಢೀರ್ ಪ್ರತ್ಯಕ್ಷ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026058 0 0 0
<![CDATA[ಪ್ರಾರ್ಥನೆ ಮಾಡುವಾಗ ಭಾರತದಲ್ಲೂ ಕೊಂದಿಲ್ಲ.. ಆದ್ರೆ ಪಾಕಿಸ್ತಾನದಲ್ಲಿ ಆಗಿದೆ: ಮಸೀದಿ ದಾಳಿ ಬಗ್ಗೆ ಪಾಕ್‌ ಸಚಿವ ಹೇಳಿಕೆ]]> https://publictv.in/worshippers-not-killed-during-prayers-even-in-india-pak-minister-after-mosque-attack/ Wed, 01 Feb 2023 14:10:53 +0000 https://publictv.in/?p=1026062 ಇಸ್ಲಾಮಾಬಾದ್: ಪ್ರಾರ್ಥನೆ ಮಾಡುವ ವೇಳೆ ಭಾರತದಲ್ಲೂ (India) ಕೊಂದಿಲ್ಲ ಎಂದು ಪೇಶಾವರ್‌ನಲ್ಲಿ ಮಸೀದಿ (Peshawar Mosque) ಮೇಲೆ ನಡೆದ ಬಾಂಬ್‌ ದಾಳಿ ಬಗ್ಗೆ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ (Khwaja Asif) ಪ್ರತಿಕ್ರಿಯಿಸಿದ್ದಾರೆ.

ಪ್ರಾರ್ಥನೆ ಮಾಡುವಾಗ ಭಾರತದಲ್ಲಾಗಲಿ ಅಥವಾ ಇಸ್ರೇಲ್‌ನಲ್ಲಾಗಿ (Israel) ಯಾರನ್ನೂ ಹತ್ಯೆ ಮಾಡಿಲ್ಲ. ಆದರೆ ಅದು ಪಾಕಿಸ್ತಾನದಲ್ಲಿ (Pakistan) ಸಂಭವಿಸಿದೆ ಎಂದು ಆಸಿಫ್‌ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಾಕ್‌ನಲ್ಲಿ ನಡೆದಿದ್ದು ಪ್ರತೀಕಾರದ ದಾಳಿ – ಸ್ಫೋಟದ ಸ್ಥಳದಲ್ಲಿ ಆತ್ಮಾಹುತಿ ಬಾಂಬರ್‌ನ ತುಂಡರಿಸಿದ ತಲೆ ಪತ್ತೆ

2010-2017 ರ ಭಯೋತ್ಪಾದನಾ ಘಟನೆಗಳ ಕುರಿತು ಮಾತನಾಡಿದ ಸಚಿವರು, "ಈ ಯುದ್ಧವು ಪಾಕಿಸ್ತಾನ್‌ ಪೀಪಲ್ಸ್‌ ಪಾರ್ಟಿ ಅಧಿಕಾರಾವಧಿಯಲ್ಲಿ ಸ್ವಾತ್‌ನಿಂದ ಪ್ರಾರಂಭವಾಯಿತು. ಪಿಎಂಎಲ್-ಎನ್‌ನ ಹಿಂದಿನ ಅಧಿಕಾರಾವಧಿಯಲ್ಲಿ ಮುಕ್ತಾಯಗೊಂಡಿತು. ನಂತರ ಕರಾಚಿಯಿಂದ ಸ್ವಾತ್‌ವರೆಗೆ ದೇಶದಲ್ಲಿ ಶಾಂತಿ ಸ್ಥಾಪಿಸಲಾಯಿತು" ಎಂದು ನೆನೆಪಿಸಿಕೊಂಡಿದ್ದಾರೆ.

ಆಫ್ಘನ್ನರು ಪಾಕಿಸ್ತಾನಕ್ಕೆ ಬಂದು ನೆಲೆಸಿದ ನಂತರ ಸಾವಿರಾರು ಜನರು ಉದ್ಯೋಗವಿಲ್ಲದೆ ಕಂಗಾಲಾಗಿದ್ದಾರೆ ಎಂದು ಡಾನ್ ವರದಿ ಹೇಳಿದೆ. ಪುನರ್ವಸತಿ ಸೌಲಭ್ಯದಲ್ಲಿರುವ ಜನರ ವಿರುದ್ಧ ಸ್ವಾತ್‌ನ ಜನರು ಪ್ರತಿಭಟನೆ ನಡೆಸಿದಾಗ ಈ ಸಮಸ್ಯೆಗೆ ಪುರಾವೆ ಸಿಕ್ಕಿತು ಎಂದು ಆಸಿಫ್ ತಿಳಿಸಿದ್ದಾರೆ. ಇದನ್ನೂ ಓದಿ: ಪೇಶಾವರ ಮಸೀದಿಯಲ್ಲಿ ಬಾಂಬ್ ಸ್ಫೋಟ – 89ಕ್ಕೇರಿದ ಸಾವಿನ ಸಂಖ್ಯೆ

ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಬೇಕು ಎಂದು ಇದೇ ವೇಳೆ ಸಚಿವರು ಕರೆ ನೀಡಿದ್ದಾರೆ. ಪೇಶಾವರ್‌ನ ಮಸೀದಿಯಲ್ಲಿ ನಡೆದ ಆತ್ಮಹತ್ಯಾ ದಾಳಿಯಲ್ಲಿ 100 ಜನರು ಸಾವನ್ನಪ್ಪಿದ್ದಾರೆ. ಅನೇಕ ಮಂದಿ ಗಾಯಗೊಂಡಿದ್ದಾರೆ.

Live Tvpes [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026062 0 0 0
<![CDATA[ಸಿದ್ದರಾಮಯ್ಯ ದೇವರಿದ್ದಂತೆ, ಅವ್ರನ್ನ ಬಿಟ್ಟು ಹೋದ್ರೆ ದೇವರಿಂದ ದೂರವಾದಂತೆ: ಜಮೀರ್]]> https://publictv.in/zameer-ahmed-khan-and-siddaramaiah-kolara/ Wed, 01 Feb 2023 14:50:26 +0000 https://publictv.in/?p=1026078 ಕೋಲಾರ: ಸಿದ್ದರಾಮಯ್ಯ (Siddaramaiah) ಅವರಿಂದ ದೂರವಾದರೆ ದೇವರಿಂದ ದೂರ ಆದಂತೆ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ (Zameer Ahmed Khan) ಹೇಳಿದ್ರು.

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಗೌನಪಲ್ಲಿಯಲ್ಲಿ ಕಾಂಗ್ರೆಸ್‌ ಭಾರತ್ ಜೋಡೋ ಯಾತ್ರೆ (Bharat Jodo Yatra) ಯಲ್ಲಿ ಭಾಗವಹಿಸಿದ ವೇಳೆ ಸುದ್ದಿಗಾರರು ಸಿದ್ದರಾಮಯ್ಯ ಅವರಿಂದ ಅಂತರ ಕಾಯ್ದುಕೊಂಡಿದ್ದೀರಾ ಎಂದು ಪ್ರಶ್ನಿಸಿದರು. ಇದಕ್ಕುತ್ತರಿಸಿದ ಜಮೀರ್, ಸಿದ್ದರಾಮಯ್ಯ ಜೊತೆ ಫೆ.3 ರಿಂದ ಪ್ರಜಾಧ್ವನಿ ಯಾತ್ರೆಯಲ್ಲಿ ಭಾಗವಹಿಸುವೆ. ಫೆ.13 ರಂದು ಯಾತ್ರೆ ಮುಗಿಯಲಿದೆ. ನಂತರ ವಿಧಾನಸಭಾ ಅಧಿವೇಶನದಲ್ಲಿ ಭಾಗವಹಿಸುವೆ ಎಂದು ಅವರು ಹೇಳಿದ್ರು. ಇದನ್ನೂ ಓದಿ: ಜಾತ್ರೆಯಲ್ಲಿ ಬಾಂಬೆ, ಕೋಲ್ಕತ್ತಾ ತೋರಿಸುವ ರೀತಿ ಬಜೆಟ್: ಸಿದ್ದರಾಮಯ್ಯ ವಾಗ್ದಾಳಿ

ಕೋಲಾರ ಕ್ಷೇತ್ರದಲ್ಲಿ ನಾಲ್ಕೈದು ದಿನ ಬಂದು ಕ್ಷೇತ್ರದಲ್ಲಿ ಓಡಾಡುವೆ, ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡುವುದಾಗಿ ಇತ್ತೀಚೆಗೆ ಘೋಷಣೆ ಮಾಡಿದ್ದಾರೆ. ಅದರಂತೆ ಕ್ಷೇತ್ರದಲ್ಲಿ ಬಂದು ಪ್ರಚಾರ ಮಾಡುವೆ ಎಂದು ತಿಳಿಸಿದರು. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ ಬಂಪರ್ – ಏನಿದು ಯೋಜನೆ? ಯಾರಿಗೆಲ್ಲ ಲಾಭ?

ನಾನು ಸಿದ್ದರಾಮಯ್ಯ ಜೊತೆ ಮಾಗಡಿ, ಮೈಸೂರು ಹೋಗಿದ್ದೆ ಅವರ ಜೊತೆಯಲ್ಲಿಯೇ ಇದ್ದೀನಿ. ನಾವು ಸಿದ್ದರಾಮಯ್ಯ ದೂರ ಎಲ್ಲಿ ಆಗಿದ್ದೀವಿ. ಸಿದ್ದರಾಮಯ್ಯ ಅವರಿಂದ ದೂರ ಆಗಲು ಸಾಧ್ಯವೇ ಎಂದು ಪ್ರಶ್ನಿಸಿದರು. ಇದೇ ವೇಳೆ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು ಬಜೆಟ್ ನಾನು ನೋಡಿಲ್ಲ ಎಂದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026078 0 0 0
<![CDATA[Union Budget 2023: ಎಲ್ಲಾ ರಾಜ್ಯಗಳಲ್ಲೂ ʼಯೂನಿಟಿ ಮಾಲ್‌ʼ]]> https://publictv.in/union-budget-2023-unity-mall-in-every-state-capital/ Wed, 01 Feb 2023 15:03:13 +0000 https://publictv.in/?p=1026082 ನವದೆಹಲಿ: ದೇಶದ ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲಿ ʼಯೂನಿಟಿ ಮಾಲ್‌ʼಗಳನ್ನು (Unity Mall) ತೆರೆದು, ದೇಶೀಯ ಹಾಗೂ ಪ್ರಾದೇಶಿಕ ಉತ್ಪನ್ನಗಳ ಮಾರಾಟಕ್ಕೆ ಪ್ರೋತ್ಸಾಹ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆದಿದೆ.

ಏನಿದು ‌ʼಯೂನಿಟಿ ಮಾಲ್ʼ? 2023-24ನೇ ಸಾಲಿನ ಬಜೆಟ್‌ (Union Budget) ಮಂಡಿಸಿ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman), ಯೂನಿಟಿ ಮಾಲ್‌ಗಳನ್ನು ತೆರೆದು ಆಯಾ ರಾಜ್ಯದ ಪ್ರಾದೇಶಿಕ (ODOP- ಒಂದು ಜಿಲ್ಲೆ, ಒಂದು ಉತ್ಪನ್ನ), ಭೌಗೋಳಿಕ ಸೂಚಿಕೆ ಮಾನ್ಯತೆ ಪಡೆದ ಉತ್ಪನ್ನಗಳು ಮತ್ತು ಇತರ ಕರಕುಶಲ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುವುದು. ಜೊತೆಗೆ ಎಲ್ಲಾ ರಾಜ್ಯಗಳ ಉತ್ಪನ್ನಗಳಿಗೆ ಸ್ಥಳಾವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Union Budget 2023 – ಮಧ್ಯ ಕರ್ನಾಟಕ, ಮಲೆನಾಡು, ಹಳೇ ಮೈಸೂರು ಮತಗಳ ಮೇಲೆ ಬಿಜೆಪಿ ಕಣ್ಣು

ಯೂನಿಟಿ ಮಾಲ್‌ಗಳಲ್ಲಿ ದೇಶೀಯ ಹಾಗೂ ಆಯಾ ರಾಜ್ಯದ ಪ್ರಾದೇಶಿಕ ಪ್ರಸಿದ್ಧವಾಗಿರುವ ಉತ್ಪನ್ನಗಳನ್ನು ಪ್ರತ್ಯೇಕವಾಗಿ ಮಾರಾಟ ಮಾಡಲಾಗುತ್ತದೆ. ಉದಾಹರಣೆಗೆ, ಬೆಂಗಳೂರಿನಲ್ಲಿ ಯೂನಿಟಿ ಮಾಲ್‌ ತೆರೆದರೆ, ಅಲ್ಲಿ ಚನ್ನಪಟ್ಟಣದ ಗೊಂಬೆ, ಮೈಸೂರು ರೇಷ್ಮೆ ಸೀರಿ, ಬ್ಯಾಡಗಿ ಮೆಣಸಿನಕಾಯಿ ಹೀಗೆ ಹಲವು ಉತ್ಪನ್ನಗಳನ್ನು ಮಾರಾಟ ಮಾಡಬಹುದು.

ODOP ಹಾಗಂದ್ರೇನು? ಒಂದು ಜಿಲ್ಲೆ, ಒಂದು ಉತ್ಪನ್ನವು (One District, One Product) ಸರ್ಕಾರದ ಒಂದು ಉಪಕ್ರಮವಾಗಿದೆ. ಇದು ಪ್ರಾದೇಶಿಕ ಉತ್ಪನ್ನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಗುರಿಯನ್ನು ಹೊಂದಿದೆ. ಅವುಗಳನ್ನು ಉತ್ಪಾದಿಸುವವರಿಗೆ ಬಂಡವಾಳ ನೀಡುತ್ತದೆ. ಯೋಜನೆಯಡಿಯಲ್ಲಿ, ರಾಜ್ಯವು ಜಿಲ್ಲೆಯ ಮುಖ್ಯ ಉತ್ಪನ್ನವನ್ನು ಗುರುತಿಸುತ್ತದೆ. ಅದರ ಸಂಸ್ಕರಣೆ, ಸಂಗ್ರಹಣೆ ಮತ್ತು ಮಾರುಕಟ್ಟೆಗೆ ಬೆಂಬಲ ನೀಡುತ್ತದೆ. ಇದನ್ನೂ ಓದಿ: Union Budget 2023: ಕ್ರೀಡೆಗೆ ದಾಖಲೆಯ 3,397.22 ಕೋಟಿ ರೂ. ಅನುದಾನ

ಭೌಗೋಳಿಕ ಸೂಚಿಕೆ ಎಂದರೇನು? ನಿರ್ದಿಷ್ಟ ಊರು/ಸ್ಥಳದಲ್ಲಿಯೇ ಉತ್ಪಾದಿಸುವ ಪದಾರ್ಥಕ್ಕೆ, ಅದರ ನೈಸರ್ಗಿಕ ಗುಣಮಟ್ಟ, ವೈಶಿಷ್ಟ್ಯತೆಯನ್ನು ಆಧರಿಸಿ ಭೌಗೋಳಿಕ ಸೂಚಿಕೆ (GI) ಟ್ಯಾಗ್ ನೀಡಲಾಗುತ್ತದೆ. ಅಂತಹ ಉತ್ಪನ್ನಗಳಿಗೆ ಕೇಂದ್ರ ಸರ್ಕಾರವು ಜಿಐ (ಜಿಯೋಗ್ರಫಿಕಲ್‌ ಇಂಡಿಕೇಶನ್‌ ಟ್ಯಾಗ್-‌ ಜಿಐ ಟ್ಯಾಗ್) ಮಾನ್ಯತೆ ನೀಡುತ್ತದೆ.‌ ಜಿಐ ಟ್ಯಾಗ್‌ ಲಭಿಸಿರುವ ಪದಾರ್ಥಗಳನ್ನು ಉತ್ಪಾದಿಸುವ ಅಥವಾ ಬೆಳೆಯುವವರಿಗೆ ಅವುಗಳ ಮಾರಾಟ ಸಂದರ್ಭದಲ್ಲಿ ಹೆಚ್ಚು ಅನುಕೂಲವಾಗಲಿದೆ. ಇಂತಹ ಉತ್ಪನ್ನಗಳಿಗೆ ಹೆಚ್ಚು ದರ ನಿಗದಿಗೆ ಅವಕಾಶ ಇರುತ್ತದೆ. ಇವುಗಳ ಹೆಸರುಗಳನ್ನು ಬೇರೆಯವರು ದುರ್ಬಳಕೆ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026082 0 0 0
<![CDATA[ಹುಳಿ-ಸಿಹಿ ರುಚಿಯ ನೆಲ್ಲಿಕಾಯಿ ಜ್ಯಾಮ್ ಮಾಡಿ ನೋಡಿ]]> https://publictv.in/sweet-and-sour-amla-jam-recipe/ Thu, 02 Feb 2023 02:30:06 +0000 https://publictv.in/?p=1025944 ಬ್ರೆಡ್, ದೋಸೆ, ಚಪಾತಿ, ಯಾವುದರೊಂದಿಗೂ ಸವಿಯಬಹುದಾದ ಒಂದು ಸೂಪರ್ ರೆಸಿಪಿಯನ್ನು ನಾವಿಂದು ಹೇಳಿಕೊಡುತ್ತೇವೆ. ಹುಳಿ-ಸಿಹಿ ಜೊತೆಗೆ ಮಸಾಲೆಯುಕ್ತ ಎನಿಸುವ ನೆಲ್ಲಿಕಾಯಿಯ ಜ್ಯಾಮ್ (Amla Jam) ಮಾಡುವುದು ಇಷ್ಟೊಂದು ಸುಲಭ ಎಂದು ನೀವು ಖಂಡಿತವಾಗಿಯೂ ಆಶ್ಚರ್ಯಪಡುತ್ತೀರಿ. ನೆಲ್ಲಿಕಾಯಿ ಜ್ಯಾಮ್ ಮಾಡುವ ವಿಧಾನ ಇಲ್ಲಿದೆ.

ಬೇಕಾಗುವ ಪದಾರ್ಥಗಳು: ನೆಲ್ಲಿಕಾಯಿ - 250 ಗ್ರಾಂ ತುಪ್ಪ - 1 ಟೀಸ್ಪೂನ್ ಸೋಂಪು - 1 ಟೀಸ್ಪೂನ್ ಕಪ್ಪು ಜೀರಿಗೆ - 1 ಟೀಸ್ಪೂನ್ ಬೆಲ್ಲ - ಒಂದೂವರೆ ಕಪ್ ಉಪ್ಪು - 1 ಟೀಸ್ಪೂನ್ ಕೆಂಪು ಮೆಣಸಿನ ಪುಡಿ - ಕಾಲು ಟೀಸ್ಪೂನ್ ಕಪ್ಪು ಉಪ್ಪು - ಅರ್ಧ ಟೀಸ್ಪೂನ್ ಸಿಟ್ರಿಕ್ ಆಸಿಡ್/ - ಕಾಲು ಟೀಸ್ಪೂನ್ (ಅಥವಾ 1 ಟೀಸ್ಪೂನ್ ನಿಂಬೆ ರಸ ಬಳಸಬಹುದು) ಜೀರಿಗೆ ಪುಡಿ - ಅರ್ಧ ಟೀಸ್ಪೂನ್ ಇದನ್ನೂ ಓದಿ: ರುಚಿಯಾದ ರಾಗಿ ಪಾಯಸ ಮಾಡುವ ವಿಧಾನ

ಮಾಡುವ ವಿಧಾನ: * ಮೊದಲಿಗೆ ನೆಲ್ಲಿಕಾಯಿಗಳನ್ನು ತೊಳೆದುಕೊಂಡು, ನೀರನ್ನು ಹರಿಸಿ. * ಅವುಗಳನ್ನು ಕಕ್ಕರ್‌ಗೆ ಹಾಕಿ, ನೀರನ್ನು ಸೇರಿಸದೇ 2 ಸೀಟಿ ಬರುವವರೆಗೆ ಬೇಯಿಸಿಕೊಳ್ಳಿ. * ಕುಕ್ಕರ್ ತಣ್ಣಗಾದ ಬಳಿಕ ನೆಲ್ಲಿಕಾಯಿಗಳನ್ನು ತೆಗೆದು, ಕತ್ತರಿಸಿ, ಬೀಜಗಳನ್ನು ಬೇರ್ಪಡಿಸಿ. * ಈಗ ನೆಲ್ಲಿಕಾಯಿಯ ತುಂಡುಗಳನ್ನು ಮಿಕ್ಸರ್ ಜಾರ್‌ಗೆ ಹಾಕಿ, ಸ್ವಲ್ಪ ರುಬ್ಬಿಕೊಳ್ಳಿ. (ನುಣ್ಣಗೆ ರುಬ್ಬುವ ಅಗತ್ಯವಿಲ್ಲ) * ಈಗ ಒಂದು ಬಾಣಲೆಯಲ್ಲಿ ತುಪ್ಪ ಬಿಸಿ ಮಾಡಿ, ಕಪ್ಪು ಜೀರಿಗೆ ಹಾಗೂ ಸೋಂಪು ಹಾಕಿ 1 ನಿಮಿಷ ಫ್ರೈ ಮಾಡಿ. * ಬಳಿಕ ನೆಲ್ಲಿಕಾಯಿ ಪೇಸ್ಟ್ ಸೇರಿಸಿ 1-2 ನಿಮಿಷ ಹುರಿಯಿರಿ. * ನಂತರ ಬೆಲ್ಲವನ್ನು ಸೇರಿಸಿ ಮತ್ತು ಎಲ್ಲವನ್ನೂ ಚೆನ್ನಾಗಿ ಮಿಶ್ರಣ ಮಾಡಿ. * ಬೆಲ್ಲ ಕರಗಲು ಪ್ರಾರಂಭವಾದಂತೆ ಮಿಶ್ರಣದಲ್ಲಿ ತೇವಾಂಶ ಹೆಚ್ಚುತ್ತದೆ. ಇದರಿಂದ ನೀವು ಹೆಚ್ಚಿನ ನೀರು ಸೇರಿಸುವ ಅಗತ್ಯವಿಲ್ಲ. * 5-6 ನಿಮಿಷಗಳ ನಂತರ, ನೀರಿನಂಶ ಆವಿಯಾಗಲು ಪ್ರಾರಂಭಿಸುತ್ತದೆ. ಈ ವೇಳೆ ಉಪ್ಪು, ಕೆಂಪು ಮೆಣಸಿನಪುಡಿ, ಕಪ್ಪು ಉಪ್ಪು, ಸಿಟ್ರಿಕ್ ಆಸಿಡ್, ಹಾಗೂ ಜೀರಿಗೆ ಪುಡಿಯನ್ನು ಸೇರಿಸಿ ಮಿಶ್ರಣ ಮಾಡಿ. * ಮಿಶ್ರಣ ತವಾವನ್ನು ಬಿಡಲು ಪ್ರಾರಂಭಿಸಿದಂತೆ ಉರಿಯನ್ನು ಆಫ್ ಮಾಡಿ. * ತಣ್ಣಗಾದಮೇಲೆ ಶುದ್ಧ ಬಾಟಲಿಗೆ ವರ್ಗಾಯಿಸಿ, ನಿಮಗೆ ಬೇಕೆನಿಸಿದಾಗ ಬ್ರೆಡ್, ದೋಸೆ, ಚಪಾತಿಯೊಂದಿಗೆ ಸವಿಯಿರಿ. ಇದನ್ನೂ ಓದಿ: ಡಿಫರೆಂಟ್ ರುಚಿ – ಸಬ್ಬಕ್ಕಿ ಇಡ್ಲಿ ಮಾಡಿ ನೋಡಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025944 0 0 0
<![CDATA[ದಿನ ಭವಿಷ್ಯ 02-02-2023]]> https://publictv.in/daily-horoscope-02-02-2023/ Thu, 02 Feb 2023 00:30:33 +0000 https://publictv.in/?p=1025981 ಸಂವತ್ಸರ – ಶುಭಕೃತ್ ಋತು - ಶಿಶಿರ ಅಯನ - ಉತ್ತರಾಯಣ ಮಾಸ – ಮಾಘ ಪಕ್ಷ – ಶುಕ್ಲ ತಿಥಿ – ದ್ವಾದಶಿ ನಕ್ಷತ್ರ – ಆದ್ರ೯ ರಾಹುಕಾಲ - 02:00 PM – 03 : 27 PM ಗುಳಿಕಕಾಲ - 09 : 39 AM – 11 : 06 AM ಯಮಗಂಡಕಾಲ - 06 : 45 AM – 08 : 12 AM ಮೇಷ: ಸರ್ಕಾರದಿಂದ ಅಸಹಕಾರ, ಆಹಾರ ಸರಬರಾಜು ವೃತ್ತಿಯಲ್ಲಿ ಆದಾಯ, ಕೀರ್ತಿ ಪ್ರತಿಷ್ಠೆ ಅಧಿಕ ವೃಷಭ: ವಿದ್ಯಾರ್ಥಿಗಳಿಗೆ ಯಶಸ್ಸು, ಮಾನಸಿಕ ನೆಮ್ಮದಿ, ಆಧ್ಯಾತ್ಮಿಕದತ್ತ ಒಲವು ಮಿಥುನ: ಸಹೋದರರಿಂದ ಸಹಾಯ, ಭೂಮಿ ವಿಷಯದಲ್ಲಿ ಅನುಕೂಲ, ಅಧಿಕಾರಿಗಳಿಂದ ಪ್ರಶಂಸೆ ಕರ್ಕಾಟಕ: ಸೂಕ್ತ ನಿರ್ಧಾರ ತೆಗೆದುಕೊಳ್ಳಿ, ಉತ್ತಮ ಆದಾಯ, ಕುಟುಂಬದಲ್ಲಿ ಸಾಮರಸ್ಯ ಸಿಂಹ: ಕಾರ್ಯ ಸಾಧನೆ, ಕೆಲಸಗಳಲ್ಲಿ ಯಶಸ್ಸು, ಚಿಕ್ಕಪುಟ್ಟ ಕೆಲಸಗಳಿಗೂ ಪ್ರಯತ್ನ ಬೇಕು ಕನ್ಯಾ: ಮಕ್ಕಳ ಆರೋಗ್ಯದಿಂದ ಸಮಸ್ಯೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಜಯ, ವಾಣಿಜ್ಯಶಾಸ್ತ್ರ ಅಧ್ಯಯನದಲ್ಲಿ ಶುಭ ತುಲಾ: ಮಕ್ಕಳಿಂದ ಸಂತೋಷದ ಸುದ್ದಿ, ಸಂತಾನ ಯೋಗ, ವಿವಾಹ ಪ್ರಯತ್ನಗಳಲ್ಲಿ ಅನುಕೂಲ ವೃಶ್ಚಿಕ: ಸ್ನೇಹಿತರೊಂದಿಗೆ ಸಾಮರಸ್ಯ, ವೃತ್ತಿಯಲ್ಲಿ ಒತ್ತಡ, ಸ್ಟೇಷನರಿ ವ್ಯಾಪಾರಸ್ಥರಿಗೆ ಅನುಕೂಲ ಧನಸ್ಸು: ತಂದೆಯ ಆರೋಗ್ಯದಲ್ಲಿ ಕಿರಿಕಿರಿ, ಮಾನಸಿಕ ಭಯ, ವಿವಾಹ ಕಾರ್ಯಗಳಲ್ಲಿ ಯಶಸ್ಸು ಮಕರ: ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ವಿಪರೀತ ಖರ್ಚು, ದುಡುಕುತನದ ಮಾತು ಕುಂಭ: ಬೇಸಾಯದಲ್ಲಿ ಉತ್ತಮ ಆದಾಯ ಸ್ತ್ರೀಯರಿಗೆ ಶುಭ, ವಿವಾಹ ಯೋಗ ಮೀನ: ಕಣ್ಣಿನ ಸಮಸ್ಯೆ, ಅಧಿಕಾರಿಗಳಿಗೆ ತೊಂದರೆ, ಅನಿರೀಕ್ಷಿತ ನಷ್ಟ ನಿರಾಸೆಗಳು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025981 0 0 0
<![CDATA[ರಾಜ್ಯದ ಹವಾಮಾನ ವರದಿ: 02-02-2023]]> https://publictv.in/karnataka-weather-report-02-02-2023/ Thu, 02 Feb 2023 00:45:55 +0000 https://publictv.in/?p=1025984 ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಚಳಿ ಇರಲಿದ್ದು, ಮಧ್ಯಾಹ್ನದ ಸಮಯದಲ್ಲಿ ಬಿಸಿಲಿನ ತಾಪಮಾನ ಸ್ವಲ್ಪ ಹೆಚ್ಚಿರಲಿದೆ. ಮಡಿಕೇರಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಬೆಳಗಿನ ಜಾವ ಮಂಜು ಕವಿದ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಾರವಾರ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ: ಬೆಂಗಳೂರು: 28-17 ಮಂಗಳೂರು: 34-24 ಶಿವಮೊಗ್ಗ: 33-19 ಬೆಳಗಾವಿ: 32-18 ಮೈಸೂರು: 31-18 ಮಂಡ್ಯ: 31-18

ಮಡಿಕೇರಿ: 29-16 ರಾಮನಗರ: 30-18 ಹಾಸನ: 30-18 ಚಾಮರಾಜನಗರ: 30-18 ಚಿಕ್ಕಬಳ್ಳಾಪುರ: 28-16

ಕೋಲಾರ: 27-17 ತುಮಕೂರು: 29-18 ಉಡುಪಿ: 36-24 ಕಾರವಾರ: 36-25 ಚಿಕ್ಕಮಗಳೂರು: 29-17 ದಾವಣಗೆರೆ: 33-19

ಹುಬ್ಬಳ್ಳಿ: 33-19 ಚಿತ್ರದುರ್ಗ: 31-18 ಹಾವೇರಿ: 33-19 ಬಳ್ಳಾರಿ: 33-18 ಗದಗ: 32-18 ಕೊಪ್ಪಳ: 32-19

ರಾಯಚೂರು: 33-18 ಯಾದಗಿರಿ: 33-17 ವಿಜಯಪುರ: 32-18 ಬೀದರ್: 30-14 ಕಲಬುರಗಿ: 33-17 ಬಾಗಲಕೋಟೆ: 33-18

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1025984 0 0 0
<![CDATA[3rd T20I: ಶತಕ ಸಿಡಿಸಿ ಟೀಂ ಇಂಡಿಯಾ ಪರ ಟಿ20 ಕ್ರಿಕೆಟ್‍ನಲ್ಲಿ ನೂತನ ದಾಖಲೆ ಬರೆದ ಗಿಲ್]]> https://publictv.in/india-vs-new-zealand-3rd-t20i-shubman-gill-slams-maiden-t20i-century-smashes-virat-kohlis-record/ Wed, 01 Feb 2023 15:36:48 +0000 https://publictv.in/?p=1026092 ಅಹಮದಾಬಾದ್‌: ನ್ಯೂಜಿಲೆಂಡ್ (New Zealand) ವಿರುದ್ಧದ 3ನೇ ಟಿ20 (3rd T20) ಪಂದ್ಯದಲ್ಲಿ ಟೀಂ ಇಂಡಿಯಾದ (Team India) ಯುವ ಬ್ಯಾಟ್ಸ್‌ಮ್ಯಾನ್‌ ಶುಭಮನ್ ಗಿಲ್ (Shubman Gill) ಭರ್ಜರಿ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.

ಗಿಲ್ ನ್ಯೂಜಿಲೆಂಡ್ ವಿರುದ್ಧ ಅಜೇಯ 126 ರನ್ (63 ಎಸೆತ, 12 ಬೌಂಡರಿ, 7 ಸಿಕ್ಸ್) ಚಚ್ಚಿ ಟಿ20 ಕ್ರಿಕೆಟ್‍ನಲ್ಲಿ ಟೀಂ ಇಂಡಿಯಾ ಪರ ವೈಯಕ್ತಿಕ ಹೆಚ್ಚು ರನ್ ಸಿಡಿಸಿದ ಆಟಗಾರ ಎಂಬ ದಾಖಲೆ (Record) ಬರೆದರು. ಈ ಮೊದಲು ಈ ದಾಖಲೆ ವಿರಾಟ್ ಕೊಹ್ಲಿ (Virat Kohl) ಹೆಸರಲ್ಲಿತ್ತು. ಕೊಹ್ಲಿ ಸಿಡಿಸಿದ್ದ ಅಜೇಯ 122 ರನ್ ಭಾರತದ ಪರ ಬ್ಯಾಟ್ಸ್‌ಮ್ಯಾನ್‌ ಒಬ್ಬ ಸಿಡಿಸಿದ ವೈಯಕ್ತಿಕ ಹೆಚ್ಚು ರನ್ ಆಗಿತ್ತು. ಈ ದಾಖಲೆಯನ್ನು ಗಿಲ್ ಮುರಿದು ನೂತನ ದಾಖಲೆಯನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ. ಇದನ್ನೂ ಓದಿ: Union Budget 2023: ಕ್ರೀಡೆಗೆ ದಾಖಲೆಯ 3,397.22 ಕೋಟಿ ರೂ. ಅನುದಾನ

https://twitter.com/BCCI/status/1620805343310925825

ಇದಲ್ಲದೇ ಟೆಸ್ಟ್, ಏಕದಿನ ಮತ್ತು ಟಿ20 ಮೂರು ಮಾದರಿ ಕ್ರಿಕೆಟ್‍ನಲ್ಲಿ ಶತಕ ಸಿಡಿಸಿ ಭರವಸೆಯ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ. ಗಿಲ್ ಅಬ್ಬರದ ಆಟದ ಪರಿಣಾಮ ಭಾರತ 20 ಓವರ್‌ಗಳ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 234 ರನ್ ಸಿಡಿಸಿತು. ನ್ಯೂಜಿಲೆಂಡ್‍ಗೆ 235 ರನ್‍ಗಳ ಬೃಹತ್ ಟಾರ್ಗೆಟ್ ನೀಡಿತು. ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಮುರಳಿ ವಿಜಯ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026092 0 0 0

Shubman Gill put up a sensational show to score a stunning 1⃣2⃣6⃣* & was our top performer from the first innings of the third & final #INDvNZ T20I 👏 👏 #TeamIndia

Here's a summary of his superb knock 🔽 pic.twitter.com/hDHBvDuizO

— BCCI (@BCCI) February 1, 2023]]>

Shubman Gill put up a sensational show to score a stunning 1⃣2⃣6⃣* & was our top performer from the first innings of the third & final #INDvNZ T20I 👏 👏 #TeamIndia

Here's a summary of his superb knock 🔽 pic.twitter.com/hDHBvDuizO

— BCCI (@BCCI) February 1, 2023]]>

Shubman Gill put up a sensational show to score a stunning 1⃣2⃣6⃣* & was our top performer from the first innings of the third & final #INDvNZ T20I 👏 👏 #TeamIndia

Here's a summary of his superb knock 🔽 pic.twitter.com/hDHBvDuizO

— BCCI (@BCCI) February 1, 2023]]>

Shubman Gill put up a sensational show to score a stunning 1⃣2⃣6⃣* & was our top performer from the first innings of the third & final #INDvNZ T20I 👏 👏 #TeamIndia

Here's a summary of his superb knock 🔽 pic.twitter.com/hDHBvDuizO

— BCCI (@BCCI) February 1, 2023]]>

Shubman Gill put up a sensational show to score a stunning 1⃣2⃣6⃣* & was our top performer from the first innings of the third & final #INDvNZ T20I 👏 👏 #TeamIndia

Here's a summary of his superb knock 🔽 pic.twitter.com/hDHBvDuizO

— BCCI (@BCCI) February 1, 2023]]>

Shubman Gill put up a sensational show to score a stunning 1⃣2⃣6⃣* & was our top performer from the first innings of the third & final #INDvNZ T20I 👏 👏 #TeamIndia

Here's a summary of his superb knock 🔽 pic.twitter.com/hDHBvDuizO

— BCCI (@BCCI) February 1, 2023]]>

Shubman Gill put up a sensational show to score a stunning 1⃣2⃣6⃣* & was our top performer from the first innings of the third & final #INDvNZ T20I 👏 👏 #TeamIndia

Here's a summary of his superb knock 🔽 pic.twitter.com/hDHBvDuizO

— BCCI (@BCCI) February 1, 2023]]>
<![CDATA[Budget 2023: ಮನೆ ಕಟ್ಟೋರಿಗೆ ಗುಡ್‌ ನ್ಯೂಸ್‌ - ಪ್ರಧಾನಮಂತ್ರಿ ಆವಾಸ್ ಯೋಜನೆಗಾಗಿ 79,000 ಕೋಟಿ ಅನುದಾನ]]> https://publictv.in/budget-2023-sitharaman-announces-outlay-of-rs-79000-crore-for-pmay/ Wed, 01 Feb 2023 16:54:13 +0000 https://publictv.in/?p=1026102 ನವದೆಹಲಿ: ಮನೆ ಕಟ್ಟೋರಿಗೆ ಕೇಂದ್ರ ಸರ್ಕಾರ ಬಜೆಟ್ ಮೂಲಕ ಗುಡ್‌ನ್ಯೂಸ್ ಕೊಟ್ಟಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆಗಾಗಿ (Pradhan Mantri Awas Yojana) 79 ಸಾವಿರ ಕೋಟಿ ಅನುದಾನ ಘೋಷಿಸಿದೆ.

ಬುಧವಾರ 2023-24ನೇ ಸಾಲಿನ ಬಜೆಟ್‌ (Union Budget 2023) ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು, ಪ್ರಧಾನಮಂತ್ರಿ ಆವಾಸ್ ಯೋಜನೆಗಾಗಿ (PMAY) 79 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ. ಇದು ಕಳೆದ ವರ್ಷದ ಅನುದಾನಕ್ಕೆ ಹೋಲಿಸಿದರೆ ಶೇಕಡಾ 66ರಷ್ಟು ಹೆಚ್ಚು. ಈ ಯೋಜನೆಯಡಿ 80 ಲಕ್ಷ ಮಂದಿಗೆ ಅನುಕೂಲವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Union Budget 2023: ಎಲ್ಲಾ ರಾಜ್ಯಗಳಲ್ಲೂ ʼಯೂನಿಟಿ ಮಾಲ್‌ʼ

ಕಳೆದ ಬಜೆಟ್‌ನಲ್ಲಿ ಎಲ್ಲರಿಗೂ ಮನೆ ಎಂದು ನಿರ್ಮಲಾ ಸೀತಾರಾಮನ್‌ ಅವರು ಹೇಳಿದ್ದರು. ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ 84 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ಕಳೆದ ವರ್ಷದ ಬಜೆಟ್‌ನಲ್ಲಿ ಸಚಿವರು 48,000 ಕೋಟಿ ಮೀಸಲಿಟ್ಟಿದ್ದರು. ಪ್ರಸ್ತುತ ಬಜೆಟ್‌ನಲ್ಲಿ ಈ ಯೋಜನೆಗಾಗಿ ಸುಮಾರು ಶೇ.65 ಹೆಚ್ಚಿನ ಹಣವನ್ನು ಮೀಸಲಿಡಲಾಗಿದೆ. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ ಬಂಪರ್ – ಏನಿದು ಯೋಜನೆ? ಯಾರಿಗೆಲ್ಲ ಲಾಭ?

ಪ್ರಧಾನಮಂತ್ರಿ ಆವಾಸ್ ಯೋಜನೆಯು ಕೇಂದ್ರ ಸರ್ಕಾರದ ಯೋಜನೆಯಾಗಿದೆ. ಇದು ಸಮಾಜದ ದುರ್ಬಲ ವರ್ಗಗಳಿಗೆ (EWS/LIG and MIG) ಕೈಗೆಟುಕುವ ದರದಲ್ಲಿ ವಸತಿ ಒದಗಿಸುವ ಗುರಿ ಹೊಂದಿದೆ. ಇದನ್ನು 2015 ರಲ್ಲಿ ಪ್ರಾರಂಭಿಸಲಾಯಿತು. ಇದನ್ನೂ ಓದಿ: ಜಾತ್ರೆಯಲ್ಲಿ ಬಾಂಬೆ, ಕೋಲ್ಕತ್ತಾ ತೋರಿಸುವ ರೀತಿ ಬಜೆಟ್: ಸಿದ್ದರಾಮಯ್ಯ ವಾಗ್ದಾಳಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026102 0 0 0
<![CDATA[3rd T20I: ಗಿಲ್ ಘರ್ಜನೆಗೆ ಕಿವೀಸ್ ಗಪ್‍ ಚುಪ್ - ಟಿ20 ಸರಣಿ ಗೆದ್ದ ಭಾರತ]]> https://publictv.in/india-vs-new-zealand-3rd-t20i-india-won-by-168-runs/ Wed, 01 Feb 2023 16:46:54 +0000 https://publictv.in/?p=1026103 ಅಹಮದಾಬಾದ್: ಶುಭಮನ್ ಗಿಲ್ (Shubman Gil) ಬ್ಯಾಟಿಂಗ್ ವೈಭವ ಮತ್ತು ಟೀಂ ಇಂಡಿಯಾದ (Team India) ಬೌಲರ್‌ಗಳ ಮಾರಕ ದಾಳಿಗೆ ಕಂಗಾಲಾದ ಪ್ರವಾಸಿ ನ್ಯೂಜಿಲೆಂಡ್ (New Zealand) 3ನೇ ಟಿ20 ಪಂದ್ಯದಲ್ಲಿ ಕೇವಲ 66 ರನ್‍ಗಳಿಗೆ ಆಲೌಟ್ ಆಯಿತು. ಈ ಮೂಲಕ ಭಾರತ 168 ರನ್‍ಗಳ ಭರ್ಜರಿ ಜಯದೊಂದಿಗೆ ಟಿ20 ಸರಣಿಯನ್ನು 2-1 ಅಂತರದಲ್ಲಿ ತನ್ನದಾಗಿಸಿಕೊಂಡಿದೆ.

235 ರನ್‍ಗಳ ಬೃಹತ್ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ಬ್ಯಾಟ್ಸ್‌ಮ್ಯಾನ್‌ಗಳು ಬಂದ ಪುಟ್ಟ ಹೋದ ಪುಟ್ಟ ಎಂಬಂತೆ ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ಪರೇಡ್ ನಡೆಸಿದರು. ಪರಿಣಾಮ ಕೇವಲ 12.1 ಓವರ್‌ಗಳಲ್ಲಿ 66 ರನ್‍ಗಳಿಗೆ ಆಲೌಟ್ ಆಯಿತು. ಈ ಮೂಲಕ ಭಾರತ ಟಿ20 ಕ್ರಿಕೆಟ್‌ ಇತಿಹಾಸದಲ್ಲಿ 168 ರನ್‌ಗಳ ದೊಡ್ಡ ಮೊತ್ತದ ಗೆಲುವನ್ನು ದಾಖಲಿಸಿತು. ಇದನ್ನೂ ಓದಿ: 3rd T20I: ಶತಕ ಸಿಡಿಸಿ ಟೀಂ ಇಂಡಿಯಾ ಪರ ಟಿ20 ಕ್ರಿಕೆಟ್‍ನಲ್ಲಿ ನೂತನ ದಾಖಲೆ ಬರೆದ ಗಿಲ್

ನ್ಯೂಜಿಲೆಂಡ್ ಪರ ಡೇರಿಲ್ ಮಿಚೆಲ್ 35 ರನ್ (25 ಎಸೆತ, 1 ಬೌಂಡರಿ, 3 ಸಿಕ್ಸ್) ಮತ್ತು ಮಿಚೆಲ್ ಸ್ಯಾಂಟರ್ 13 ರನ್ (13 ಎಸೆತ, 1 ಬೌಂಡರಿ) ಸಿಡಿಸಿದನ್ನು ಹೊರತು ಪಡಿಸಿ ಉಳಿದ 5 ಮಂದಿ ಅಟಗಾರರು ಒಂದಂಕಿ ಮೊತ್ತಕ್ಕೆ ಔಟ್ ಆದರೆ ಮೂವರು ಶೂನ್ಯ ಸುತ್ತಿದರು.

ಈ ಮೊದಲು ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಆದರೆ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಇಶಾನ್ ಕಿಶನ್ ಕೇವಲ 1 ರನ್‍ಗೆ ವಿಕೆಟ್ ಒಪ್ಪಿಸಿ ಹೊರನಡೆದರು. ಬಳಿಕ ಒಂದಾದ ರಾಹುಲ್ ತ್ರಿಪಾಠಿ ಮತ್ತು ಶುಭಮನ್ ಗಿಲ್ ನ್ಯೂಜಿಲೆಂಡ್ ದಾಳಿಯನ್ನು ದಿಟ್ಟವಾಗಿ ಎದುರಿಸಿದರು. ಇದನ್ನೂ ಓದಿ: Union Budget 2023: ಕ್ರೀಡೆಗೆ ದಾಖಲೆಯ 3,397.22 ಕೋಟಿ ರೂ. ಅನುದಾನ

ಈ ಜೋಡಿ ಹೊಡಿಬಡಿ ಆಟದ ಮೂಲಕ ತಂಡದ ರನ್ ಹೆಚ್ಚಿಸಿತು. 2ನೇ ವಿಕೆಟ್‍ಗೆ ಈ ಜೋಡಿ 80 ರನ್ (42 ಎಸೆತ) ಜೊತೆಯಾಟವಾಡಿ ಬೇರ್ಪಟ್ಟಿತು. ತ್ರಿಪಾಠಿ 44 ರನ್ (22 ಎಸೆತ, 4 ಬೌಂಡರಿ, 3 ಸಿಕ್ಸ್) ಸಿಡಿಸಿ ದೊಡ್ಡ ಹೊಡೆತಕ್ಕೆ ಕೈ ಹಾಕಿ ವಿಕೆಟ್ ಒಪ್ಪಿಸಿ ಹೊರ ನಡೆದರು. ಬಳಿಕ ಬಂದ ಸೂರ್ಯ ಕುಮಾರ್ ಯಾದವ್ ಬಿರುಸಿನ 24 ರನ್ (13 ಎಸೆತ, 1 ಬೌಂಡರಿ, 2 ಸಿಕ್ಸ್) ಸಿಡಿಸಿ ಔಟ್ ಆದರು.

ಗಿಲ್ ಘರ್ಜನೆ: ಇತ್ತ ಶುಭಮನ್ ಗಿಲ್ ಅಬ್ಬರ ಮಾತ್ರ ಕಡಿಮೆಯಾಗಲಿಲ್ಲ. ನ್ಯೂಜಿಲೆಂಡ್ ಬೌಲರ್‌ಗಳ ಬೆವರಿಳಿಸಿದ ಗಿಲ್ ಸ್ಫೋಟಕ ಆಟಕ್ಕೆ ಮುಂದಾದರು. ನಾಯಕ ಪಾಂಡ್ಯ ಜೊತೆಗೂಡಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ ಗಿಲ್ ಟಿ20 ಕ್ರಿಕೆಟ್‍ನಲ್ಲಿ ಚೊಚ್ಚಲ ಶತಕ ಸಿಡಿಸಿ ಮಿಂಚಿದರು. ಗಿಲ್ ಶತಕದ ಬೆನ್ನಲ್ಲೇ ಪಾಂಡ್ಯ 30 ರನ್ (17 ಎಸೆತ, 4 ಬೌಂಡರಿ, 1 ಸಿಕ್ಸ್) ಬಾರಿಸಿ ಔಟ್ ಆದರು. ಈ ಮೊದಲು ಈ ಜೋಡಿ 4ನೇ ವಿಕೆಟ್‍ಗೆ 103 ರನ್ (40 ಎಸೆತ) ಜೊತೆಯಾಟವಾಡಿತು.

ಅಂತಿಮವಾಗಿ ಗಿಲ್ ಅಜೇಯ 126 ರನ್ (63 ಎಸೆತ, 12 ಬೌಂಡರಿ, 7 ಸಿಕ್ಸ್) ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 234 ರನ್‍ಗಳ ಬೃಹತ್ ಮೊತ್ತ ಪೇರಿಸಿತು.

ರನ್ ಏರಿದ್ದು ಹೇಗೆ? 50 ರನ್ 33 ಎಸೆತ 100 ರನ್ 58 ಎಸೆತ 150 ರನ್ 87 ಎಸೆತ 200 ರನ್ 104 ಎಸೆತ 234 ರನ್ 120 ಎಸೆತ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026103 0 0 0
<![CDATA[ಕುಪ್ಪೆಪದವು ದುರ್ಗೇಶ್ವರೀ ದೇವಿಗೆ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂಭ್ರಮ]]> https://publictv.in/kuppepada-durgeshwari-temple-brahmakalashotsav-mangaluru/ Wed, 01 Feb 2023 17:28:05 +0000 https://publictv.in/?p=1026119 ಮಂಗಳೂರು: ದೈವ ದೇವಾಲಯಗಳ ತವರು ಕರಾವಳಿಯಲ್ಲಿ ಹಲವು ದೈವ ದೇವಸ್ಥಾನಗಳು‌ ಜೀರ್ಣೋದ್ಧಾರಗೊಳ್ಳುತ್ತಿವೆ. ಇವುಗಳ ಪೈಕಿ ಮಂಗಳೂರು ತಾಲೂಕಿನ ಅಂಚಿನಲ್ಲಿರುವ, ಮಂಗಳೂರು ಮತ್ತು ಬಂಟ್ವಾಳ ತಾಲೂಕುಗಳ ನಡುವೆ ಹರಿಯುವ ಪವಿತ್ರವಾದ ಪಲ್ಗುಣಿ ನದಿಯಿಂದ ಕೆಲವು ಮೀಟರ್ ದೂರದಲ್ಲಿರುವ ಕುಪ್ಪೆಪದವು ಪೇಟೆಯ ಹೃದಯಭಾಗದಲ್ಲಿ ನೆಲೆಸಿರುವ, ನಂಬಿ ಶರಣಾಗಿ ಬರುವ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ವಾತ್ಸಲ್ಯಮಯಿ ಶ್ರೀದುರ್ಗೇಶ್ವರೀ ದೇವಿಯ ಕ್ಷೇತ್ರವೂ ಒಂದು.

ಕ್ಷೇತ್ರದ ಆರಾಧ್ಯ ಮಂಗಳ ಮೂರ್ತಿಗೆ ಫೆಬ್ರವರಿ 12ರ ಭಾನುವಾರ ಮುಂಜಾನೆ ಪವಿತ್ರ ಬ್ರಹ್ಮಕಲಶೋತ್ಸವ ನೆರವೇರಲಿದೆ. ಕುಪ್ಪೆಪದವು ಶ್ರೀ ದುರ್ಗೇಶ್ವರೀ ದೇವಿಯ ಸಾನಿಧ್ಯ ಇರುವ ಸ್ಥಳದಲ್ಲಿ ಮುರಾತನ ಕಾಲದಿಂದ ರಾಮಾಯಣ, ಮಹಾಭಾರತ ಅಲ್ಲದೇ 7 ದಿನಗಳ ಸಂಪೂರ್ಣ ದೇವಿ ಮಹಾತ್ಮೆ ಸಹಿತ ಇತರ ಪೌರಾಣಿಕ ಯಕ್ಷಗಾನ ಬಯಲಾಟಗಳು ಪ್ರದರ್ಶನಗೊಂಡ ರಂಗಸ್ಥಳದಲ್ಲಿ ಶ್ರೀದುರ್ಗೇಶ್ವರೀಯ ದಿವ್ಯ ಸಾನಿಧ್ಯ ಇರುವ ಬಗ್ಗೆ ದೈವಜ್ಞರ ಚಿಂತನಾ ಪ್ರಶ್ನೆಯಲ್ಲಿ ಕಂಡುಬ೦ದ ಹಿನ್ನಲೆಯಲ್ಲಿ, ಪೇಜಾವರ ಮಠಾಧೀಶ ದಿ| ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಮತ್ತು ಅಂದು ರಾಜ್ಯದ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರಿಂದ ಶಿಲಾನ್ಯಾಸ ನೆರವೇರಿತ್ತು. ನಂತರ ದೇವಸ್ಥಾನ ನಿರ್ಮಾಣವಾಗಿ 1973-74 ರಲ್ಲಿ ಶ್ರೀದುರ್ಗೇಶ್ವರಿ ದೇವಿಯ ಪ್ರತಿಷ್ಠೆ ನಡೆದು ಬ್ರಹ್ಮಕಲಶೋತ್ಸವ ನಡೆದಿತ್ತು. ಇದನ್ನೂ ಓದಿ: ವಿವಾದಾತ್ಮಕ ಭಾಷಣ – ಶರಣ್ ಪಂಪ್‌ವೆಲ್‌ ವಿರುದ್ಧ FIR ದಾಖಲು

ಅಂದು ನಿರ್ಮಾಣವಾಗಿದ್ದ ದೇವಾಲಯ ಜೀರ್ಣಾವಸ್ಥೆ ತಲುಪಿದ್ದ ಹಿನ್ನಲೆಯಲ್ಲಿ ದೈವಜ್ಞ ವೇದಮೂರ್ತಿ ಪಂಜ ಭಾಸ್ಕರ ಭಟ್ ಅವರ ಸೂಚನೆಯನ್ವಯ, ಸೋಲೂರು ಆರ್ಯ-ಈಡಿಗ ಮಹಾಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರ ಗೌರವಾಧ್ಯಕ್ಷತೆಯಲ್ಲಿ ಜೀರ್ಣೋದ್ದಾರ ಸಮಿತಿ ರಚಿಸಿ, ದೇವಸ್ಥಾನದ ಆಡಳಿತ ಮಂಡಳಿ ಮತ್ತು ಕಿಲೆಂಜಾರು, ಕುಲವೂರು ಮತ್ತು ಮುತ್ತೂರು ಗ್ರಾಮಗಳ ಭಕ್ತರು ತೀರ್ಮಾಣಿಸಿದಂತೆ ತೀರ್ಥ ಮಂಟಪ ಮತ್ತು ನೂತನ ಶಿಲಾಮಯ ಗರ್ಭಗೃಹ, ಗಣಪತಿ ಗುಡಿ, ಕೊಡಮಣಿತ್ತಾಯ ದೈವಸ್ಥಾನ,ಮತ್ತು ನಾಗಸನ್ನಿಧಿಯ ನಿರ್ಮಾಣ ಕಾರ್ಯ ಸಂಪೂರ್ಣಗೊಂಡಿದ್ದು, ಸುಂದರವಾದ ದೇವಳದಲ್ಲಿ ಮಾತೆ ದುರ್ಗೆಯ ಪುನಃ ಪ್ರತಿಷ್ಠೆಗೆ ದಿನಗಣನೆ ಪ್ರಾರಂಭವಾಗಿದೆ. ಶ್ರೀದುರ್ಗೇಶ್ವರಿಯ ಇಚ್ಛೆಯಂತೆ, ಭಕ್ತರ ಸಹಕಾರದಿಂದ ಸುಂದರವಾದ ಶಿಲಾಮಯ ನೂತನ ದೇವಾಲಯ ನಿರ್ಮಾಣವಾಗಿದೆ. ಇದನ್ನೂ ಓದಿ: ಮೊಬೈಲ್ ನೋಡಲು ಬಿಡಲಿಲ್ಲವೆಂದು ಮನೆಯಲ್ಲೇ ನೇಣು ಬಿಗಿದು ಬಾಲಕ ಆತ್ಮಹತ್ಯೆ

ಕ್ಷೇತ್ರದ ಪುನಃ ಪ್ರತಿಷ್ಠೆ, ಬ್ರಹ್ಮಕಲಶೋತ್ಸವಕ್ಕೆ ಭರದ ಸಿದ್ಧತೆ ನಡೆದಿದ್ದು, ಫೆಬ್ರವರಿ 7ರ ಮಂಗಳವಾರದಿಂದ ಪ್ರಾರಂಭಗೊಂಡು 12ರ ಭಾನುವಾರದವರೆಗೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಈ ಸಂಧರ್ಭದಲ್ಲಿ ಆಗಮಿಸುವ ಭಕ್ತರನ್ನು ಸ್ವಾಗತಿಸಲು ಬ್ರಹ್ಮಕಲಶೋತ್ಸವ ಸಮಿತಿಯ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಸರ್ವರೀತಿಯ ಸಿದ್ಧತೆಗಳು ನಡೆಯುತ್ತಿವೆ. ಸುಸಜ್ಜಿತ ಪಾಕಶಾಲೆ, ಉಗ್ರಾಣ, ಸಭಾ ವೇದಿಕೆ, ಅನ್ನಛತ್ರದ ನಿರ್ಮಾಣ ಕಾರ್ಯ ನಡೆಯುತ್ತಿದೆ. ಬ್ರಹ್ಮಕಲಶೋತ್ಸವದಂದು ಸುಮಾರು 5 ಸಾವಿರ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ಮೂಲಕ ಮತ್ತೊಂದು ಕ್ಷೇತ್ರವು ಲೋಕಮುಖಕ್ಕೆ ಪರಿಚಯವಾಗಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026119 0 0 0
<![CDATA[Union Budget 2023: ಬಜೆಟ್‍ನಲ್ಲಿ ಕೃಷಿ ಕೇತ್ರಕ್ಕೆ ಸಿಕ್ಕಿದ್ದೇನು?- ಯಾವ್ಯಾವ ವಲಯಕ್ಕೆ ಎಷ್ಟೆಷ್ಟು ಅನುದಾನ?]]> https://publictv.in/union-budget-2023-what-did-nirmala-sitharaman-announce-for-agriculture/ Wed, 01 Feb 2023 17:40:31 +0000 https://publictv.in/?p=1026127 ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಮಂಡಿಸಿದ ಕೇಂದ್ರ ಬಜೆಟ್‍ನಲ್ಲಿ (Union Budget 2023) ಅನ್ನದಾತರಿಗೆ (Agriculture) ಬಂಪರ್ ಅನುದಾನ ನೀಡಲಾಗಿದೆ.

ಪ್ರಮುಖವಾಗಿ ಕೃಷಿ ಸಾಲಗಳಿಗಾಗಿ 20 ಲಕ್ಷ ಕೋಟಿ ರೂ. ವಿತರಣೆ ಗುರಿ ಇಟ್ಟುಕೊಂಡಿದೆ., ಸಿರಿಧಾನ್ಯಗಳ ಬೆಳೆಗಳಿಗೆ ಸಹಕಾರ - ಶ್ರೀ ಅನ್ನ ಯೋಜನೆ, ಕೃಷಿಧಾನ್ಯ ಸಂಗ್ರಹಾಗಾರಗಳ ವಿಕೇಂದ್ರೀಕರಣ, ಕೃಷಿಗಾಗಿ ಡಿಜಿಟಲ್ ಸರ್ಕಾರಿ ಮೂಲ ಸೌಕರ್ಯ, ಕೃಷಿ ರಂಗಕ್ಕೆ ಸಾಲ ಸೌಲಭ್ಯ, ಮಾರ್ಕೆಟಿಂಗ್ ಸೌಲಭ್ಯ, ಕೃಷಿ ಸ್ಟಾರ್ಟ್‍ಪ್‍ಗಳಿಗೆ ಬೆಂಬಲ, ಪ್ರತ್ಯೇಕ ನಿಧಿ, ಬೆಳೆಗಳ ರಕ್ಷಣೆಗಾಗಿ ಕೃಷಿ ಕೇಂದ್ರಿತ ಸೇವೆ ಆರಂಭ, ಹತ್ತಿ ಬೇಸಾಯ ಹೆಚ್ಚಿಸಲು ಪ್ರತ್ಯೇಕ ಕ್ರಮ, ಮಾರ್ಕೆಟಿಂಗ್ ಸೌಲಭ್ಯ, ರಸಗೊಬ್ಬರ ಸಬ್ಸಿಡಿ ಮೊತ್ತ 1.75 ಲಕ್ಷ ಕೋಟಿಗೆ ಇಳಿಕೆ (ಕಳೆದ ವರ್ಷ 2.25 ಲಕ್ಷ ಕೋಟಿ ಕೊಟ್ಟಿತ್ತು) ಮತ್ತು ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಗೆ ಮತ್ತಷ್ಟು ಬೆಂಬಲ ನೀಡುವುದಾಗಿ ಘೋಷಿಸಿ ಕೃಷಿ ಕ್ಷೇತ್ರದ ಬೆಳವಣಿಗೆ ಬಜೆಟ್‍ನಲ್ಲಿ ಅನುದಾನ ನೀಡಲಾಗಿದೆ. ಇದನ್ನೂ ಓದಿ: Union Budget 2023: ಎಲ್ಲಾ ರಾಜ್ಯಗಳಲ್ಲೂ ʼಯೂನಿಟಿ ಮಾಲ್‌ʼ

ಪ್ರಧಾನಿ ನರೇಂದ್ರ ಮೋದಿ (Narendra Modi) ಸರ್ಕಾರ ಮಂಡಿಸಿದ ಬಜೆಟ್‍ನ ಗಾತ್ರ 45 ಲಕ್ಷ 3 ಸಾವಿರದ 97 ಕೋಟಿ ರೂಪಾಯಿ. ಇದು ಕಳೆದ ವರ್ಷಕ್ಕೆ ಹೋಲಿಸಿದ್ರೆ 6 ಲಕ್ಷ ಕೋಟಿ ಜಾಸ್ತಿ ಮೊತ್ತವಾಗಿದೆ. ಈ ಬಜೆಟ್‍ನಲ್ಲಿ ಯಾವ್ಯಾವ ವಲಯಕ್ಕೆ ಎಷ್ಟೆಷ್ಟು ಅನುದಾನ ನಿಗದಿ ಮಾಡಿದೆ ಎನ್ನುವುದನ್ನು ನೋಡುವುದಾದರೆ. ಇದನ್ನೂ ಓದಿ:  Budget 2023: ಮನೆ ಕಟ್ಟೋರಿಗೆ ಗುಡ್‌ ನ್ಯೂಸ್‌ – ಪ್ರಧಾನಮಂತ್ರಿ ಆವಾಸ್ ಯೋಜನೆಗಾಗಿ 79,000 ಕೋಟಿ ಅನುದಾನ

ಯಾವ್ಯಾವ ವಲಯಕ್ಕೆ ಎಷ್ಟೆಷ್ಟು ಅನುದಾನ: ರಕ್ಷಣಾ ವಲಯ - 5.94 ಲಕ್ಷ ಕೋಟಿ ರೂ. ರಸ್ತೆ, ಹೆದ್ದಾರಿ - 2.70 ಲಕ್ಷ ಕೋಟಿ ರೂ. ರೈಲ್ವೇ ವಲಯ - 2.41 ಲಕ್ಷ ಕೋಟಿ ರೂ. ಆಹಾರ ಇಲಾಖೆ - 2.06 ಲಕ್ಷ ಕೋಟಿ ರೂ. ಗೃಹ - 1.96 ಲಕ್ಷ ಕೋಟಿ ರೂ. ಗ್ರಾಮೀಣಾಭಿವೃದ್ಧಿ - 1.60 ಲಕ್ಷ ಕೋಟಿ ರೂ. ಕೃಷಿ ಕಲ್ಯಾಣ - 1.25 ಲಕ್ಷ ಕೋಟಿ ರೂ. ದೂರಸಂಪರ್ಕ - 1.23 ಲಕ್ಷ ಕೋಟಿ ರೂ.

ಬಜೆಟ್‍ನ ಇತರೆ ಪ್ರಮುಖಾಂಶ: ಆರೋಗ್ಯ ವಲಯಕ್ಕೆ 7,200 ಕೋಟಿ ರೂ., ಆಯುಷ್ಮಾನ್ ಭಾರತ್‍ಗಾಗಿ 646 ಕೋಟಿ ರೂ. ಸ್ವದೇಶಿ ಉತ್ಪನ್ನಗಳ ಮಾರಾಟಕ್ಕೆ ದೇಶಾದ್ಯಂತ ಯೂನಿಟಿ ಮಾಲ್ ದೇಶಾದ್ಯಂತ ಹೊಸದಾಗಿ 50 ಏರ್‌ಪೋರ್ಟ್‌, ಹೆಲಿಪ್ಯಾಡ್ ಪಿಎಂ ಕೌಶಲ್ ಯೋಜನೆಯಡಿ 4 ಲಕ್ಷ ಮಂದಿಗೆ ಟ್ರೈನಿಂಗ್ ಮತ್ತೆ ಮೂರು ವರ್ಷ ನೀತಿ ಆಯೋಗ ವಿಸ್ತರಣೆ 5ಜಿ ಅಪ್ಲಿಕೇಷನ್‍ಗಳ ಅಭಿವೃದ್ಧಿಗಾಗಿ 100 ಲ್ಯಾಬ್ ಖಾಸಗಿ ಹೂಡಿಕೆ ಆಕರ್ಷಿಸಲು ಪ್ರತ್ಯೇಕ ವಿಭಾಗ ಇ-ಕೋರ್ಟ್‍ಗಳ ಸ್ಥಾಪನೆಗೆ 7 ಸಾವಿರ ಕೋಟಿ ರೂ. ರಾಷ್ಟ್ರೀಯ ಸಹಕಾರ ಡೇಟಾ ಬೇಸ್‍ಗಾಗಿ 2,516 ಕೋಟಿ ರೂ.

ಫಿನ್‍ಟೆಕ್ ಸೇವೆಗಳಿಗಾಗಿ ಡಿಜಿಲಾಕರ್ ಕೆವೈಸಿ ಸರಳೀಕರಣ ಲ್ಯಾಬ್‍ಗಳಲ್ಲಿ ವಜ್ರ ತಯಾರಿಸಲು ಐಐಟಿಗಳಿಗೆ ಪ್ರತ್ಯೇಕ ನಿಧಿ ಕೃತಕ ಬುದ್ದಿಮತ್ತೆಯ ಅಭಿವೃದ್ಧಿಗಾಗಿ ವಿಶೇಷ ಅನುದಾನ ಮೇಕ್ ಇನ್ ಇಂಡಿಯಾ, ಮೇಕ್ ಎ ವರ್ಕ್ ಮಿಷನ್ ಶುರು ವಿಶ್ವಕರ್ಮ ಯೋಜನೆಯಡಿ ವಿಶ್ವಕರ್ಮ ಸಮುದಾಯಕ್ಕೆ ಸಹಾಯಧನ ದೇಶಾದ್ಯಂತ ಹೊಸದಾಗಿ 157 ನರ್ಸಿಂಗ್ ಕಾಲೇಜ್ ಸ್ಥಾಪನೆ ಶಿಕ್ಷಕರ ತರಬೇತಿಗಾಗಿ ಡಿಜಿಟಲ್ ಶಿಕ್ಷಣ ವಿಧಾನ ಯುವಕರು ಮಕ್ಕಳಿಗಾಗಿ ರಾಷ್ಟ್ರೀಯ ಡಿಜಿಟಲ್ ಲೈಬ್ರೆರಿ ಪಂಚಾಯತ್, ವಾರ್ಡ್ ಮಟ್ಟದಲ್ಲಿ ಗ್ರಂಥಾಲಯಗಳ ಸ್ಥಾಪನೆ ದೇಶಾದ್ಯಂತ ಏಕಲವ್ಯ ಮಾಡೆಲ್ ಸ್ಕೂಲ್, 38,800 ಶಿಕ್ಷಕರ ನೇಮಕ ದೇಶದ 50 ಪ್ರವಾಸಿ ತಾಣಗಳ ಅಭಿವೃದ್ಧಿಗೆ ವಿಶೇಷ ಅನುದಾನ ದೇಖೋ ಅಪ್ನಾ ದೇಶ್ ಯೋಜನೆ ಪ್ರಾರಂಭ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026127 0 0 0
<![CDATA[ಬಿಗ್ ಬುಲೆಟಿನ್ 01 February 2023 ಭಾಗ-4]]> https://publictv.in/big-bulletin-01-february-2023-part-4/ Wed, 01 Feb 2023 17:42:59 +0000 https://publictv.in/?p=1026131

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026131 0 0 0
<![CDATA[ಬಿಗ್ ಬುಲೆಟಿನ್ 01 February 2023 ಭಾಗ-3]]> https://publictv.in/big-bulletin-01-february-2023-part-3/ Wed, 01 Feb 2023 17:50:37 +0000 https://publictv.in/?p=1026141

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026141 0 0 0
<![CDATA[ಬಿಗ್ ಬುಲೆಟಿನ್ 01 February 2023 ಭಾಗ-2]]> https://publictv.in/big-bulletin-01-february-2023-part-2/ Wed, 01 Feb 2023 17:52:36 +0000 https://publictv.in/?p=1026145

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026145 0 0 0
<![CDATA[ಬಿಗ್ ಬುಲೆಟಿನ್ 01 February 2023 ಭಾಗ-1]]> https://publictv.in/big-bulletin-01-february-2023-part-1/ Wed, 01 Feb 2023 17:55:22 +0000 https://publictv.in/?p=1026149

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026149 0 0 0
<![CDATA[50 ಸಾವಿರ ವರ್ಷಕ್ಕೊಮ್ಮೆ ಗೋಚರಿಸುವ ವಿಸ್ಮಯ - ಬೆಂಗಳೂರಲ್ಲಿ ಗೋಚರಿಸಲಿಲ್ಲ ಹಸಿರು ಧೂಮಕೇತು]]> https://publictv.in/green-comet-was-not-visible-in-bengaluru-says-scientist/ Thu, 02 Feb 2023 02:21:00 +0000 https://publictv.in/?p=1026157 ಬೆಂಗಳೂರು: ಮೋಡ ಕವಿದ ವಾತಾವರಣ ಇರೋದ್ರಿಂದ ಬೆಂಗಳೂರಿನಲ್ಲಿ (Bengaluru) ಹಸಿರು ಧೂಮಕೇತುವಿನ (Green Comet) ಗೋಚರ ಸಾಧ್ಯವಾಗಿಲ್ಲ.

ಗುರುವಾರ ಮುಂಜಾನೆ 5 ಗಂಟೆ ಸುಮಾರಿಗೆ ಹಸಿರು ಧೂಮಕೇತು ಗೋಚರವಾಗಬೇಕಿತ್ತು. ಆದ್ರೆ ಬೆಂಗಳೂರಿನಲ್ಲಿ ದಟ್ಟವಾದ ಮೋಡ ಇರುವುದರಿಂದ ಹಸಿರು ಧೂಮಕೇತು (Green Comet) ಕಣ್ತುಂಬಿಕೊಳ್ಳಲು ಆಗಲಿಲ್ಲ. ಇದನ್ನೂ ಓದಿ: PublicTV Explainer: ಕ್ಷಣ ಕಾಲ ನಿಂತು ವಿರುದ್ಧ ದಿಕ್ಕಿನಲ್ಲಿ ತಿರುಗುತ್ತಾ ಭೂಮಿ? – ಭೂಗರ್ಭದ ರಹಸ್ಯ ಬಿಚ್ಚಿಟ್ಟ ವಿಜ್ಞಾನಿಗಳು

ಸುಮಾರು 50 ಸಾವಿರ ವರ್ಷಗಳ ಹಿಂದೆ ಅಂದ್ರೆ ಶಿಲಾ ಯುಗದ ಸಂದರ್ಭದಲ್ಲಿ ಭೂಮಿಯ ಸಮೀಪದಲ್ಲಿ ಹಾದು ಹೋಗಿದ್ದ ಹಸಿರು ಧೂಮಕೇತು ಮತ್ತೊಮ್ಮೆ ಭೂಮಿಯ ಸಮೀಪಕ್ಕೆ ಬಂದಿದೆ. ಆಕಾಶದಲ್ಲಿ ಸಂಭವಿಸುವ ಕೌತುಕವನ್ನು ಬರಿಗಣ್ಣಿನಿಂದ ಕಣ್ತುಂಬಿಕೊಳ್ಳಬಹುದು ಎಂದು ನಾಸಾ (NASA) ತಿಳಿಸಿದೆ. ಉತ್ತರ ಧ್ರುವ ನಕ್ಷತ್ರ, ಸಪ್ತರ್ಷಿ ಮಂಡಲದ ಮಧ್ಯೆ ಇದು ಕಂಡುಬರಲಿದೆ.

ಭೂಮಿಗೆ 42 ಮಿಲಿಯನ್ ಕಿ.ಮೀ. ನಷ್ಟು ಸನಿಹಕ್ಕೆ ಈ ಗ್ರೀನ್ ಕಾಮೆಟ್ ಬರಲಿದೆ. ಆದ್ರೆ ಭಾರತದಲ್ಲಿ ಇದು ಬರಿಗಣ್ಣಿಗೆ ಕಾಣುವುದು ಕಷ್ಟ ಸಾಧ್ಯ ಎನ್ನಲಾಗುತ್ತಿದೆ. ಬೈನಾಕುಲರ್ ಮೂಲಕ ಇದನ್ನು ವೀಕ್ಷಣೆ ಮಾಡಬಹುದು ಎಂದು ತಜ್ಞರು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್‌ನಲ್ಲಿ ನಡೆದಿದ್ದು ಪ್ರತೀಕಾರದ ದಾಳಿ – ಸ್ಫೋಟದ ಸ್ಥಳದಲ್ಲಿ ಆತ್ಮಾಹುತಿ ಬಾಂಬರ್‌ನ ತುಂಡರಿಸಿದ ತಲೆ ಪತ್ತೆ

ಉತ್ತರ ದಿಕ್ಕಿನ ಡ್ರಾಕೊ ನಕ್ಷತ್ರಪುಂಜದ ಸಮೀಪ ಅಥವಾ ಸಪ್ತರ್ಷಿ ಮಂಡಲದ ಸಮೀಪ ಇದನ್ನ ಯಾವುದೇ ದೃಶ್ಯ ಉಪಕರಣಗಳ ಸಹಾಯವಿಲ್ಲದೇ ವೀಕ್ಷಿಸಬಹುದು. ಸೌರವ್ಯೂಹದ ಆಚೆಗಿನ ಕೌಡ್‌ನಿಂದ ಹೊರಬಂದು ಭೂಮಿಯ ಸಮೀಪಕ್ಕೆ ಧೂಮಕೇತು ಬರುತ್ತಿದ್ದು, ಇದಕ್ಕೆ ಹಸಿರು ಧೂಮಕೇತು ಎಂದು ಕರೆಯಲಾಗಿದೆ. ಮಂಜು ಮತ್ತು ಧೂಳಿನಿಂದ ಕೂಡಿರುವ ಈ ಧೂಮಕೇತುವನ್ನು ಸುಲಭವಾಗಿ ಪತ್ತೆಹಚ್ಚಬಹುದಾಗಿದೆ.

50 ವರ್ಷಗಳ ಹಿಂದೆ ಭೂಮಿ ಸಮೀಪಕ್ಕೆ ಬಂದಿದ್ದ ಈ ಹಸಿರು ಧೂಮಕೇತು, 2022ರ ಮಾರ್ಚ್ ತಿಂಗಳಲ್ಲಿ ಮೊದಲ ಬಾರಿಗೆ ವೀಕ್ಷಿಸಲಾಗಿತ್ತು. ಬುಧವಾರ ರಾತ್ರಿ 7 ಗಂಟೆಯಿಂದ ಗುರುವಾರ ಮುಂಜಾನೆ 4 ಗಂಟೆಯ ತನಕ ಇದು ಗೋಚರಿಸುತ್ತಿತ್ತು. ಈ ಧೂಮಕೇತುವಿಗೆ `C/2022 E3 (ZTF)' ಎಂದು ಹೆಸರಿಡಲಾಗಿದೆ.

ಬುಧವಾರ ಹಾಗೂ ಗುರುವಾರ ಹಸಿರು ಧೂಮಕೇತುವನ್ನು, ಬೆಳಗಿನ ಜಾವ 5 ಗಂಟೆವರೆ ಬೈನಾಕೂಲರ್ ಮೂಲಕ ಕಣ್ತುಂಬಿಕೊಳ್ಳಬಹುದಿತ್ತು ಎಂದು ನೆಹರೂ ತಾರಾಲಯದ (Jawaharlal Nehru Planetarium) ಹಿರಿಯ ವಿಜ್ಞಾನಿ (Scientist) ಡಾ. ಆನಂದ್ ಸ್ಪಷ್ಟಪಡಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026157 0 0 0
<![CDATA[ಬಿಜೆಪಿ ಅಭ್ಯರ್ಥಿಯಾಗಲು ಪೊಲೀಸ್ ಹುದ್ದೆಗೆ ರಾಜೀನಾಮೆ]]> https://publictv.in/karnataka-election-police-officer-resigned-his-post-to-become-bjp-candidate-vijayapura/ Thu, 02 Feb 2023 02:51:13 +0000 https://publictv.in/?p=1026163 ವಿಜಯಪುರ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Election) ಬಿಜೆಪಿ (BJP) ಅಭ್ಯರ್ಥಿಯಾಗಲು ಪೊಲೀಸ್‌ ಅಧಿಕಾರಿಯೊಬ್ಬರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಹೇಂದ್ರ ನಾಯಕ್‌ ಪೊಲೀಸ್‌ (Police) ಹುದ್ದೆಗೆ ರಾಜೀನಾಮೆ ನೀಡಿರುವ ಅಧಿಕಾರಿ. 2010ರಲ್ಲಿ ಪೊಲೀಸ್‌ ಹುದ್ದೆಗೆ ನೇರ ನೇಮಕಾತಿ ಹೊಂದಿದ್ದರು. ಅವರು ಸದ್ಯ ಬಾಗಲಕೋಟೆಯಲ್ಲಿ (Bagalakote) ಲೋಕಾಯುಕ್ತ ಸಿಪಿಐ ಆಗಿ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: Union Budget 2023: ಬಜೆಟ್‍ನಲ್ಲಿ ಕೃಷಿ ಕೇತ್ರಕ್ಕೆ ಸಿಕ್ಕಿದ್ದೇನು?- ಯಾವ್ಯಾವ ವಲಯಕ್ಕೆ ಎಷ್ಟೆಷ್ಟು ಅನುದಾನ?

ಆದರೆ ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸಿರುವ ಪೊಲೀಸ್‌ ಅಧಿಕಾರಿ ಮಹೇಂದ್ರ ನಾಯಕ್‌ ವಿಜಯಪುರ (Vijayapura) ಜಿಲ್ಲೆಯ ನಾಗಠಣ (ಮೀಸಲು) ಮತಕ್ಷೇತ್ರದ ಬಿಜೆಪಿ ಆಕಾಂಕ್ಷಿ ಆಗಿದ್ದಾರೆ. ಇದನ್ನೂ ಓದಿ: 50 ಸಾವಿರ ವರ್ಷಕ್ಕೊಮ್ಮೆ ಗೋಚರಿಸುವ ವಿಸ್ಮಯ – ಬೆಂಗಳೂರಲ್ಲಿ ಗೋಚರಿಸಲಿಲ್ಲ ಹಸಿರು ಧೂಮಕೇತು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026163 0 0 0
<![CDATA[ರಾಜ್ಯ ರಾಜಕೀಯ ಪ್ರವೇಶಿಸಲು ರೆಡಿಯಾಗಿದ್ದ ಸುಮಲತಾಗೆ ಬಿಗ್‌ ಶಾಕ್‌ - ಸಂಸದೆ ಸ್ಪರ್ಧೆಗೆ ರೈತ ಸಂಘದಿಂದ ವಿರೋಧ]]> https://publictv.in/sumalatha-trouble-in-mandya-assembly-election/ Thu, 02 Feb 2023 02:39:13 +0000 https://publictv.in/?p=1026164 ಮಂಡ್ಯ: ರಾಷ್ಟ್ರ ರಾಜಕಾರಣದಿಂದ ರಾಜ್ಯ ರಾಜಕೀಯಕ್ಕೆ ಪ್ರವೇಶಿಸಲು ಸಿದ್ಧತೆ ನಡೆಸಿರುವ ಸಂಸದೆ ಸುಮಲತಾ ಅಂಬರೀಶ್‌ (Sumalatha Ambareesh) ಅವರಿಗೆ ಬಿಗ್‌ ಶಾಕ್‌ವೊಂದು ಎದುರಾಗಿದೆ. ಸಮಲತಾ ಅವರು ಸ್ಪರ್ಧೆಗೆ ಕಣ್ಣಿಟ್ಟಿರುವ 3 ಕ್ಷೇತ್ರಗಳ ಪೈಕಿ ಎರಡರಲ್ಲಿ ಸ್ಪರ್ಧೆಗೆ ಸಂಕಷ್ಟ ಎದುರಾಗಿದೆ.

ಹೌದು, ಮಂಡ್ಯ (Mandya) ಮತ್ತು ಮೇಲುಕೋಟೆಯಲ್ಲಿ (Melukote) ಸುಮಲತಾ ಸ್ಪರ್ಧೆಗೆ ರೈತ ಸಂಘ ವಿರೋಧ ವ್ಯಕ್ತಪಡಿಸಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಗೆಲುವಿಗೆ ರೈತ ಸಂಘವೇ ಪ್ರಮುಖ ಪಾತ್ರವಹಿಸಿತ್ತು. ಆದರೆ ಈ ಬಾರಿ ಮಂಡ್ಯ, ಮೇಲುಕೋಟೆಯಲ್ಲಿ ರೈತ ಸಂಘದ ಸದಸ್ಯರೇ ಸ್ಪರ್ಧೆಗೆ ನಿರ್ಧಾರ ಮಾಡಿದ್ದಾರೆ. ಹೀಗಾಗಿ ಸುಮಲತಾ ಅವರ ಸ್ಪರ್ಧೆಗೆ ಕಂಟಕ ಎದುರಾಗಿದೆ. ಇದನ್ನೂ ಓದಿ: 50 ಸಾವಿರ ವರ್ಷಕ್ಕೊಮ್ಮೆ ಗೋಚರಿಸುವ ವಿಸ್ಮಯ – ಬೆಂಗಳೂರಲ್ಲಿ ಗೋಚರಿಸಲಿಲ್ಲ ಹಸಿರು ಧೂಮಕೇತು

ಮಂಡ್ಯದಿಂದ ಮಧುಚಂದನ್, ಮೇಲುಕೋಟೆಯಿಂದ ದರ್ಶನ್ ಪುಟ್ಟಣ್ಣಯ್ಯ (Darshan Puttannaiah) ಸ್ಪರ್ಧೆ ಖಚಿತವಾಗಿದೆ. ಸರ್ವೋದಯ ಕರ್ನಾಟಕ ಪಕ್ಷ ಈ ಇಬ್ಬರು ಹೆಸರನ್ನು ಈಗಾಗಲೇ ಘೋಷಣೆ ಮಾಡಿದೆ. ಟಿಕೆಟ್ ಘೋಷಣೆ ಬೆನ್ನಲ್ಲೆ ಕ್ಷೇತ್ರದಲ್ಲಿ ಆಕ್ಟಿವ್ ಆಗಿ ಅಭ್ಯರ್ಥಿಗಳು ಕೆಲಸ ಮಾಡುತ್ತಿದ್ದಾರೆ.

ಮಂಡ್ಯ ಮತ್ತು ಮೇಲುಕೋಟೆ ಎರಡು ಕ್ಷೇತ್ರಗಳಲ್ಲಿ ಸುಮಲತಾಗೆ ರೈತ ಸಂಘ ಬೆಂಬಲ ನೀಡಲ್ಲ. ಈಗಾಗಲೇ ಕುಸ್ತಿ ಅಖಾಡಕ್ಕೆ ಧುಮುಕಿದ್ದೀವಿ. ಯಾರೇ ಬಂದ್ರು ಹೋರಾಡ್ತೀವಿ. ಸುಮಲತಾ ಆದ್ರು ಸರಿ, ಬೇರೆ ಯಾರೇ ಆದ್ರು ಸರಿ. ಸ್ಪರ್ಧೆಯಿಂದೆ ಹಿಂದೆ ಸರಿಯುವ ಮಾತೆ ಇಲ್ಲ ಎಂದ ರೈತ ಸಂಘದ ನಾಯಕರು ಹೇಳಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ದೇವರಿದ್ದಂತೆ, ಅವ್ರನ್ನ ಬಿಟ್ಟು ಹೋದ್ರೆ ದೇವರಿಂದ ದೂರವಾದಂತೆ: ಜಮೀರ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026164 0 0 0
<![CDATA[ವಿಡಿಯೋ ಕಾಲ್ ಮಾಡಿ ಹೆಂಡತಿ ತೋರಿಸದಿದ್ದಕ್ಕೆ ಸ್ನೇಹಿತನಿಗೆ ಚಾಕು ಇರಿತ]]> https://publictv.in/a-friend-stabbed-a-friend-because-his-wife-did-not-show-up-after-making-a-video-call-incident-in-bengaluru/ Thu, 02 Feb 2023 02:57:16 +0000 https://publictv.in/?p=1026171 ಬೆಂಗಳೂರು: ವಿಡಿಯೋ ಕಾಲ್ (Video Call) ಮಾಡಿ ತನ್ನ ಹೆಂಡತಿಯನ್ನ ತೋರಿಸದಿದ್ದಕ್ಕೆ ಸಹೋದ್ಯೋಗಿಯೊಬ್ಬ ಸ್ನೇಹಿತನಿಗೆ ಚಾಕು ಇರಿದಿರುವ ವಿಚಿತ್ರ ಘಟನೆ ಬೆಂಗಳೂರಿನಲ್ಲಿ ಹೆಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣಾ (HSR Layout Police Station) ವ್ಯಾಪ್ತಿಯಲ್ಲಿ ನಡೆದಿದೆ.

ಲೆನಿನ್ ಕಲೆಕ್ಷನ್ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ ಮಿಶ್ರಾ ತನ್ನ ಪತ್ನಿಯೊಂದಿಗೆ ಫೋನ್‌ನಲ್ಲಿ ಮಾತಾಡುತ್ತಿದ್ದ. ಈ ವೇಳೆ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ಎಂಬಾತ ಅಲ್ಲಿಗೆ ಬಂದಿದ್ದ. ರಾಜೇಶ್ ಮಿಶ್ರಾ ಫೋನ್ ನಲ್ಲಿ ಮಾತಾಡುತ್ತಿದ್ದನ್ನು ನೋಡಿ, ವಿಡಿಯೋ ಕಾಲ್ ಮಾಡು, ನಿನ್ನ ಹೆಂಡತಿಯನ್ನು (Wife) ನೋಡ್ಬೇಕು ಅಂದಿದ್ದಾನೆ. ಇದನ್ನೂ ಓದಿ: Budget 2023: ಮನೆ ಕಟ್ಟೋರಿಗೆ ಗುಡ್‌ ನ್ಯೂಸ್‌ – ಪ್ರಧಾನಮಂತ್ರಿ ಆವಾಸ್ ಯೋಜನೆಗಾಗಿ 79,000 ಕೋಟಿ ಅನುದಾನ

ಇದರಿಂದ ಕೋಪಗೊಂಡ ರಾಜೇಶ್ ಮಿಶ್ರಾ, ಸುರೇಶ್ ಜೊತೆಗೆ ಮಾತಿನ ಚಕಮಕಿ ನಡೆಸಿದ್ದಾನೆ. ಮಾತು ವಿಕೋಪಕ್ಕೆ ತಿರುಗಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಸುರೇಶ್ ರಾಜೇಶ್ ಮಿಶ್ರಾಗೆ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ರಾಜೇಶ್ ಮಿಶ್ರಾನನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: 50 ಸಾವಿರ ವರ್ಷಕ್ಕೊಮ್ಮೆ ಗೋಚರಿಸುವ ವಿಸ್ಮಯ – ಬೆಂಗಳೂರಲ್ಲಿ ಗೋಚರಿಸಲಿಲ್ಲ ಹಸಿರು ಧೂಮಕೇತು

ಹೆಚ್.ಎಸ್.ಆರ್ ಲೇಔಟ್ ಪೊಲೀಸರು ಆರೋಪಿ ಸುರೇಶ್ ನನ್ನ ಬಂಧಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026171 0 0 0
<![CDATA[ಗುಬ್ಬಿ ಜಾತ್ರೆಯಲ್ಲಿ ಅನ್ಯಕೋಮಿನವರ ವ್ಯಾಪಾರಕ್ಕೆ ನಿಷೇಧ ಹೇರಲು ಒತ್ತಾಯ]]> https://publictv.in/boycott-of-non-hindu-traders-from-gubbi-channabasaveshwara-fair-tumakuru/ Thu, 02 Feb 2023 03:29:16 +0000 https://publictv.in/?p=1026178 ತುಮಕೂರು: ಜಿಲ್ಲೆಯಲ್ಲಿ ಮತ್ತೆ ಧರ್ಮ ದಂಗಲ್ ಶುರುವಾಗಿದೆ. ಹಿಂದೂಗಳ ಜಾತ್ರಾ ಮಹೋತ್ಸವದಲ್ಲಿ ಅನ್ಯಕೋಮಿನವರ ವ್ಯಾಪಾರಕ್ಕೆ ನಿಷೇಧ ಹೇರುವ ಪರಿಪಾಠ ಮತ್ತೆ ಆರಂಭವಾಗಿದೆ.

ಫೆಬ್ರವರಿ 25 ರಿಂದ ಮಾರ್ಚ್‌ 19ರವರೆಗೆ ನಡೆಯಲಿರುವ ಗುಬ್ಬಿಯ (Gubbi) ಚೆನ್ನಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಅನ್ಯಕೋಮಿನವರ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎಂದು ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಒತ್ತಾಯಿಸಿದೆ. ಹಿಂದೂಗಳನ್ನು ಹೊರತುಪಡಿಸಿ ಅನ್ಯಕೋಮಿನವರಿಗೆ ನಿಷೇಧ ಹೇರುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ (YS Patil) ಅವರಿಗೆ ಮನವಿ ನೀಡಲಾಗಿದೆ. ಇದನ್ನೂ ಓದಿ: ರಾಜ್ಯ ರಾಜಕೀಯ ಪ್ರವೇಶಿಸಲು ರೆಡಿಯಾಗಿದ್ದ ಸುಮಲತಾಗೆ ಬಿಗ್‌ ಶಾಕ್‌ – ಸಂಸದೆ ಸ್ಪರ್ಧೆಗೆ ರೈತ ಸಂಘದಿಂದ ವಿರೋಧ

ಧಾರ್ಮಿಕ ದತ್ತಿ ಇಲಾಖೆಯ ಈಗಿರುವ ನಿಯಮದಂತೆ ದೇವಸ್ಥಾನದ (Temple) ಆವರಣದಿಂದ 100 ಮೀ. ದೂರದವರೆಗೂ ಅನ್ಯಕೋಮಿನವರಿಗೆ ಅವಕಾಶ ಕೊಡಬಾರದು ಎಂದು ಮನವಿ ಮಾಡಲಾಗಿದೆ. ಇದನ್ನೂ ಓದಿ: ವಿಡಿಯೋ ಕಾಲ್ ಮಾಡಿ ಹೆಂಡತಿ ತೋರಿಸದಿದ್ದಕ್ಕೆ ಸ್ನೇಹಿತನಿಗೆ ಚಾಕು ಇರಿತ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026178 0 0 0
<![CDATA[ಅಪಘಾತವಾಗಿ ಎರಡು ವರ್ಷ: ನಟಿ ರಿಷಿಕಾ ಸಿಂಗ್ ಬದುಕುಳಿದಿದ್ದೇ ಪವಾಡ]]> https://publictv.in/accident-two-years-actress-rishika-singh-survives-miraculously/ Thu, 02 Feb 2023 04:23:16 +0000 https://publictv.in/?p=1026182 ರಡು ವರ್ಷಗಳ ಹಿಂದೆ ನಡೆದ ಭೀಕರ ಅಪಘಾತದಲ್ಲಿ (accident) ನಟಿ ರಿಷಿಕಾ ಸಿಂಗ್ (Rishika Singh) ಅವರ ಬೆನ್ನುಮೂಳೆಗೆ (spine) ಬಲವಾಗಿ ಪೆಟ್ಟಾಗಿತ್ತು. ಮಾವಳ್ಳಿಪುರ ಸಮೀಪದಲ್ಲಿ ನಡೆದ ತೀವ್ರ ಅಪಘಾತದಲ್ಲಿ ಅವರ ಕಾರು ನುಜ್ಜುಗುಜ್ಜಾಗಿತ್ತು. ನಿಲಗಿರಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎರಡು ಕಾಲುಗಳ ಸ್ವಾಧೀನವನ್ನೂ ಅವರು ಕಳೆದುಕೊಂಡಿದ್ದರು. ಆನಂತರ ಅವರ ಆರೋಗ್ಯದ ಸ್ಥಿತಿಯ ಬಗ್ಗೆ ಎಲ್ಲವೂ ವರದಿ ಆಗಿರಲಿಲ್ಲ. ಇದೀಗ ಸ್ವತಃ ನಟಿಯೇ ತಮ್ಮ ಆರೋಗ್ಯದ ಬಗ್ಗೆ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

ಬೆನ್ನುಮೂಳೆಗೆ ಬಲವಾಗಿಯೇ ಪೆಟ್ಟುಬಿದ್ದ ಪರಿಣಾಮ ಅವರು ಹಾಸಿಗೆಯಲ್ಲೇ ಹಲವು ತಿಂಗಳ ಕಾಲ ಕಳೆಯಬೇಕಾಗಿತ್ತು. ವೈದ್ಯರ ಸತತ ಪ್ರಯತ್ನ ಮತ್ತು ರಿಷಿಕಾ ಅವರ ಧೈರ್ಯದ ಕಾರಣದಿಂದಾಗಿ ಇದೀಗ  ಅವರು ಚೇತರಿಸಿಕೊಳ್ಳುತ್ತಿದ್ದಾರೆ. ವ್ಹೀಲ್ ಚೇರ್ ಸಹಾಯದಿಂದ ಓಡಾಡುತ್ತಿದ್ದ ಅವರು, ಇದೀಗ ಎರಡು ಕೋಲುಗಳ ಆಶ್ರಯ ಪಡೆದುಕೊಂಡು ನಡೆದಾಡುವಂತಹ ಚೇತರಿಕೆಯನ್ನು ಕಂಡಿದ್ದಾರೆ. ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಚಂದ್ರಮುಖಿ – 2 ಡ್ಯಾನ್ಸ್ ಪ್ರಾಕ್ಟಿಸ್ ಶುರು ಮಾಡಿದ ಕಂಗನಾ ರಣಾವತ್

ಒಂದೂವರೆ ವರ್ಷಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದೆ. ದೇವರಿಂದ ನಾನು ಸರಿ ಹೋಗಿದ್ದೇನೆ. ವೈದ್ಯರನ್ನು ನಾರಾಯಣನಿಗೆ ಹೋಲಿಸುತ್ತಾರೆ. ಅವರಿಂದಾಗಿ ನನ್ನ ಬೆನ್ನುಮೂಳೆ ಸರಿ ಹೋಗಿದೆ. ನನ್ನನ್ನು ಐರನ್ ಮಹಿಳೆಯನ್ನಾಗಿಸಿದ ಡಾಕ್ಟರ್ ಗೆ ಧನ್ಯವಾದಗಳು. ನನ್ನ ಕುಟುಂಬ ನನಗೆ ಶಕ್ತಿಯಾಗಿ ಬೆನ್ನು ಹಿಂದೆ ನಿಂತಿತ್ತು. ನಂಬಿಕೆಯೇ ನನ್ನನ್ನು ಸುಧಾರಿಸಿದೆ. ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಅವರು ಬರೆದುಕೊಂಡಿದ್ದಾರೆ.

ಕನ್ನಡ ಸಿನಿಮಾ ಮತ್ತು ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು ರಿಷಿಕಾ. ಕಳ್ಳ ಮಳ್ಳ ಸುಳ್ಳ, ಕಂಠೀರವ, ಕಠಾರಿ ವೀರ ಸುರಸುಂದರಾಂಗಿ, ಕಿರೀಟ, ದೇವಯಾನಿ ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಬಿಗ್ ಬಾಸ್ ಶೋನಲ್ಲೂ ಅವರು ಸ್ಪರ್ಧಿಯಾಗಿ ಭಾಗಿಯಾಗಿದ್ದರು. ವಿವಾದಗಳ ಕಾರಣದಿಂದಾಗಿಯೂ ಸುದ್ದಿಯಾಗಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026182 0 0 0
<![CDATA[ಭಯೋತ್ಪಾದಕರಿಗೆ ಏಕೆ ಬಾಗಿಲು ತೆರೆದರು? - ಆತ್ಮಾಹುತಿ ಬಾಂಬ್ ದಾಳಿಗೆ ನವಾಜ್ ಷರೀಫ್ ಪುತ್ರಿ ಖಂಡನೆ]]> https://publictv.in/why-did-he-open-doors-for-terrorists-maryam-nawaz-question/ Thu, 02 Feb 2023 04:06:25 +0000 https://publictv.in/?p=1026183 ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಪೇಶಾವರದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯನ್ನು (Suicide Bomb Attack) ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪುತ್ರಿ ಮರ್ಯಮ್ ನವಾಜ್ (Maryam Nawaz) ಖಂಡಿದ್ದಾರೆ.

ಪೇಶಾವರದ ಮಸೀದಿಯಲ್ಲಿ (Peshawar Mosque) ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಹತ್ಯೆಗೀಡಾದ 101 ಜನರ ಸಾವಿಗೆ ಮಾಜಿ ಐಎಸ್‌ಐ (ISI) ಮುಖ್ಯಸ್ಥ ಹಾಗೂ ಪೇಶಾವರ ಕಾರ್ಪ್ಸ್ ಕಮಾಂಡರ್ ಫೈಜ್ ಹಮೀದ್ ಹೊಣೆಗಾರ ಎಂದು ದೂರಿದ್ದಾರೆ. ಇದನ್ನೂ ಓದಿ: ಪಾಕ್‌ನಲ್ಲಿ ನಡೆದಿದ್ದು ಪ್ರತೀಕಾರದ ದಾಳಿ – ಸ್ಫೋಟದ ಸ್ಥಳದಲ್ಲಿ ಆತ್ಮಾಹುತಿ ಬಾಂಬರ್‌ನ ತುಂಡರಿಸಿದ ತಲೆ ಪತ್ತೆ

ಪಾಕಿಸ್ತಾನಿ ತಾಲಿಬಾನ್ ಎಂದು ಕರೆಯಲ್ಪಡುವ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (TTP) ಸಂಘಟನೆಯು ಆತ್ಮಾಹುತಿ ದಾಳಿಯ ಹೊಣೆ ಹೊತ್ತಿದೆ. ಇದು ಕಳೆದ ಆಗಸ್ಟ್‌ನಲ್ಲಿ ಅಫ್ಘಾನಿಸ್ತಾನದಲ್ಲಿ ಹತ್ಯೆಗೀಡಾದ ಟಿಟಿಪಿ ಕಮಾಂಡರ್ ಉಮರ್ ಖಾಲಿದ್ ಖುರಾಸಾನಿಯ ಪ್ರತೀಕಾರದ ದಾಳಿಯ ಭಾಗವಾಗಿದೆ ಎಂದು ಹೇಳಿದೆ. ಇದನ್ನೂ ಓದಿ: ಹುಳಿ-ಸಿಹಿ ರುಚಿಯ ನೆಲ್ಲಿಕಾಯಿ ಜ್ಯಾಮ್ ಮಾಡಿ ನೋಡಿ

ಪಾಕ್‌ನಲ್ಲಿ ನಡೆದಿದ್ದು ಪ್ರತೀಕಾರದ ದಾಳಿ - ಸ್ಫೋಟದ ಸ್ಥಳದಲ್ಲಿ ಆತ್ಮಾಹುತಿ ಬಾಂಬರ್‌ನ ತುಂಡರಿಸಿದ ತಲೆ ಪತ್ತೆ

ಇಮ್ರಾನ್ ಖಾನ್ (Imran Khan) ಯಾರನ್ನ ತನ್ನ ಕಣ್ಣು, ಕೈ ಹಾಗೂ ಕಿವಿ ಎಂದು ಕರೆಯುತ್ತಿದ್ದರೋ ಆ ಒಬ್ಬನನ್ನು ಪೇಶಾವರಲ್ಲಿ ನಿಯೋಜಿಸಲಾಗಿತ್ತು. ಅವನೇಕೆ ಭಯೋತ್ಪಾದಕರಿಗೆ ಬಾಗಿಲು ತೆರೆಯಬೇಕಿತ್ತು? ಭಯೋತ್ಪಾದಕರು ನಮ್ಮ ಸಹೋದರರು ಎಂದು ಏಕೆ ಹೇಳಿದ? ಭಯೋತ್ಪಾದಕನನ್ನ ಪಾಕಿಸ್ತಾನಕ್ಕೆ ಆಹ್ವಾನಿಸಿದ್ದೇಕೆ? ಜೈಲಿನಿಂದ ಹಾರ್ಡ್ಕೋರ್ ಭಯೋತ್ಪಾದಕರನ್ನ ಬಿಡುಗಡೆ ಮಾಡಿದ್ದೇಕೆ? ಅವನು (ಜನರಲ್ ಹಮೀದ್) ನಿಜವಾಗಿಯೂ ಪಾಕಿಸ್ತಾನದ ಕಣ್ಣು, ಕೈ ಮತ್ತು ಕಿವಿ ಆಗಿದ್ದರೆ, ಈ ಪರಿಸ್ಥಿತಿ (ಭಯೋತ್ಪಾದನೆಯ) ಸಂಭವಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ.

ನನ್ನ ತಂದೆ ದೇಶವನ್ನು ಭಯೋತ್ಪಾದನೆ ದಾಳಿಯಿಂದ ಮುಕ್ತಗೊಳಿದ್ದರು. ಆದರೆ ಇಮ್ರಾನ್ ಖಾನ್ ಆಡಳಿತದ ಕೆಟ್ಟ ನೀತಿಗಳಿಂದ ಮತ್ತೆ ಭಯೋತ್ಪಾದನೆ ಮರಳಿತು. ನವಾಜ್ ಷರೀಫ್ ಎಲ್ಲಾ ಸಮಸ್ಯೆಗಳಿಗೆ ಕಾರಣವಾಗಿದ್ದರೆ, ಇಮ್ರಾನ್ ಖಾನ್ ಅವರ 4 ವರ್ಷಗಳ ಅಧಿಕಾರಾವಧಿಯಲ್ಲಿ ದೇಶದಲ್ಲಿ ಹಾಲು ಮತ್ತು ಜೇನುತುಪ್ಪದ ನದಿಗಳು ಹರಿಯಬೇಕಾಗಿತ್ತು. ಆದರೆ ನವಾಜ್ ಷರೀಫ್ ಮತ್ತು ಪ್ರಧಾನಿ ಶೆಹಬಾಜ್ ಷರೀಫ್ ದೇಶವನ್ನು ಉಳಿಸಿದ್ದಾರೆ. ಈ ದೇಶವನ್ನು ಶ್ರೀಲಂಕಾದಂತೆ ಆಗುವುದನ್ನು ತಡೆದಿದ್ದಾರೆ ಎಂದು ಸ್ಮರಿಸಿದರು.

ಪೇಶಾವರ ಮಸೀದಿಯಲ್ಲಿ ಬಾಂಬ್ ಸ್ಫೋಟ - 89ಕ್ಕೇರಿದ ಸಾವಿನ ಸಂಖ್ಯೆ

ಯಾರಿದು ಹಮೀದ್? ಐಎಸ್‌ಐ ಮುಖ್ಯಸ್ಥನ ಹುದ್ದೆಯನ್ನು ಪಾಕಿಸ್ತಾನ ಸೇನೆಯಲ್ಲಿ ಅತ್ಯಂತ ಪ್ರಮುಖವಾದದ್ದು ಎಂದು ಪರಿಗಣಿಸಲಾಗಿದೆ. ಇದು ತನ್ನ 75 ವರ್ಷಗಳ ಅಸ್ತಿತ್ವದಲ್ಲಿ ಅರ್ಧಕ್ಕಿಂತ ಹೆಚ್ಚು ವರ್ಷಗಳ ಕಾಲ ದೇಶವನ್ನು ಆಳಿದೆ. 2019ರ ಜೂನ್ ನಿಂದ 2021ರ ನವೆಂಬರ್ ವರೆಗೆ ಬೇಹುಗಾರಿಕಾ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ ಮುಖ್ಯಸ್ಥನಾಗಿದ್ದ ಲೆಫ್ಟಿನೆಂಟ್ ಜನರಲ್ ಹಮೀದ್, 2021ರ ಆಗಸ್ಟ್ ಮಧ್ಯದಲ್ಲಿ ತಾಲಿಬಾನ್ ಅಫ್ಘಾನ್ ರಾಜಧಾನಿಯನ್ನು ವಶಪಡಿಸಿಕೊಂಡ ನಂತರ ಅಫ್ಘಾನಿಸ್ತಾನಕ್ಕೆ ಭೇಟಿ ನೀಡಿದ ಮೊದಲ ಉನ್ನತ ಶ್ರೇಣಿಯ ವಿದೇಶಿ ಅಧಿಕಾರಿ ಎನ್ನಿಸಿಕೊಂಡಿದ್ದ. ಕೊನೆಯದಾಗಿ ಅವರನ್ನು ಪೇಶಾವರಕ್ಕೆ ಕಾರ್ಪ್ಸ್ ಕಮಾಂಡರ್ ಆಗಿ ನಿಯೋಜಿಸಲಾಗಿತ್ತು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026183 0 0 0
<![CDATA[ಹೂಡಿಕೆದಾರರ ಹಿತಾಸಕ್ತಿಯೇ ನನಗೆ ಮುಖ್ಯ - 20,000 ಕೋಟಿ ಮೌಲ್ಯದ FPO ಹಿಂಪಡೆದ ಬಳಿಕ ಅದಾನಿ ಮೊದಲ ಪ್ರತಿಕ್ರಿಯೆ]]> https://publictv.in/gautam-adani-tells-investors-fpo-called-off-due-to-market-volatility/ Thu, 02 Feb 2023 04:22:36 +0000 https://publictv.in/?p=1026190 ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಸಮೂಹ (Gautam Adani Group) ಸಂಸ್ಥೆಗಳ ಷೇರುಗಳ ಮೌಲ್ಯ ಭಾರೀ ಪ್ರಮಾಣದಲ್ಲಿ ಕುಸಿತ ಕಂಡ ಬೆನ್ನಲ್ಲೇ  20 ಸಾವಿರ ಕೋಟಿ ಬಂಡವಾಳ ಸಂಗ್ರಹಿಸಲು ಮುಂದಾಗಿದ್ದ  ಎಫ್‌ಪಿಒ ಪ್ರಕ್ರಿಯೆಯನ್ನೇ ರದ್ದು ಮಾಡಿದೆ..

ಅಮೆರಿಕದ ಹಿಂಡೆನ್‌ಬರ್ಗ್‌ ರಿಸರ್ಚ್‌ ಸಂಸ್ಥೆ ಪ್ರಕಟಿಸಿದ್ದ ವರದಿ ವಿಶ್ವಾದ್ಯಂತ ಸದ್ದು ಮಾಡಿತ್ತು. ವರದಿ ಪ್ರಕಟಗೊಂಡ ಬೆನ್ನಲ್ಲೇ ಅದಾನಿ (Gautam Adani) ಸಮೂಹ ಸಂಸ್ಥೆಗಳ ಷೇರು ಕಳೆದ ಮೂರ್ನಾಲ್ಕು ದಿನಗಳಲ್ಲಿ ಮತ್ತಷ್ಟು ಕುಸಿತ ಕಂಡ ಬೆನ್ನಲ್ಲೇ ಅದಾನಿ ಕಂಪನಿ ಈ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

ಇದು ಭಾರತದ ಮೇಲೆ ನಡೆಸಿದ ವ್ಯವಸ್ಥಿತ ದಾಳಿ - ಆರೋಪಗಳಿಗೆ 413 ಪುಟಗಳ ಉತ್ತರ ನೀಡಿದ ಅದಾನಿ ಗ್ರೂಪ್‌

20,000 ಕೋಟಿ ರೂ. ಮೌಲ್ಯದ ಎಫ್‌ಪಿಒಗೆ(ಮುಂದುವರಿದ ಸಾರ್ವಜನಿಕ ಕೊಡುಗೆ  ಅಥವಾ ಹೊಸದಾಗಿ ಷೇರುಗಳನ್ನು ಮಾರುಕಟ್ಟೆ ಬಿಡುಗಡೆ) ಅದಾನಿ ಕಂಪನಿಯು ಇತ್ತೀಚೆಗಷ್ಟೇ ಚಾಲನೆ ನೀಡಿತ್ತು. ಆದರೆ ಈಗ ಎಫ್‌ಪಿಒ ರದ್ದುಗೊಳಿಸಿ, ಹೂಡಿಕೆದಾರರಿಗೆ ಹಣ ವಾಪಸ್‌ ಕೊಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿತ್ತು. ಇದರ ಬೆನ್ನಲ್ಲೇ ಗೌತಮ್‌ ಅದಾನಿ (Gautam Adani) ಪ್ರತಿಕ್ರಿಯಿಸಿ ಹೂಡಿಕೆದಾರರ ಆಸಕ್ತಿ ಬಹಳ ಮುಖ್ಯ ಎಂದು ಹೇಳಿದ್ದಾರೆ.

ನಮ್ಮ ಷೇರು (Share Market) ಮೌಲ್ಯ ಕುಸಿದಿದೆ. ಈ ಸಂದರ್ಭದಲ್ಲಿ ಎಫ್‌ಪಿಒನೊಂದಿಗೆ ಮುಂದುವರಿಯುವುದು ನೈತಿಕವಾಗಿ ಸರಿಯಲ್ಲ ಎಂದು ಅದಾನಿ ತಿಳಿಸಿದ್ದಾರೆ. ಇದನ್ನೂ ಓದಿ: ಇದು ಭಾರತದ ಮೇಲೆ ನಡೆಸಿದ ವ್ಯವಸ್ಥಿತ ದಾಳಿ – ಆರೋಪಗಳಿಗೆ 413 ಪುಟಗಳ ಉತ್ತರ ನೀಡಿದ ಅದಾನಿ ಗ್ರೂಪ್‌

1 ವರದಿಗೆ ಕರಗಿತು 4 ಲಕ್ಷ ಕೋಟಿ ಸಂಪತ್ತು - 7ನೇ ಸ್ಥಾನಕ್ಕೆ ಜಾರಿದ ಅದಾನಿ: ಯಾವುದು ಎಷ್ಟು ಇಳಿಕೆ?

ವಾಣಿಜ್ಯೋದ್ಯಮಿಯಾಗಿ 4 ದಶಕಗಳ ನನ್ನ ಪ್ರಯಾಣದಲ್ಲಿ ಹೂಡಿಕೆದಾರ ಸಮುದಾಯದಿಂದ ಅಗಾಧ ಬೆಂಬಲ ಪಡೆದಿದ್ದೇನೆ. ಜೀವನದಲ್ಲಿ ನಾನೇನಾದರೂ ಒಂದಷ್ಟು ಸಾಧಿಸಿದ್ದೇನೆಂದರೆ, ಅದು ಅವರ ನಂಬಿಕೆಯಿಂದ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ನನ್ನ ಎಲ್ಲಾ ಯಶಸ್ಸಿಗೆ ನಾನು ಅವರಿಗೆ ಋಣಿಯಾಗಿದ್ದೇನೆ. ನನಗೆ ನನ್ನ ಹೂಡಿಕೆದಾರರ ಹಿತಾಸಕ್ತಿ ಬಹಳ ಮುಖ್ಯ. ಮಿಕ್ಕೆಲ್ಲವೂ ಗೌಣ. ಆದ್ದರಿಂದ ಸಂಭಾವ್ಯ ನಷ್ಟದಿಂದ ಹೂಡಿಕೆದಾರರನ್ನು ರಕ್ಷಿಸಲು ನಾವು FPO ಅನ್ನು ಹಿಂತೆಗೆದುಕೊಂಡಿದ್ದೇವೆ ಎಂದು ಮಾತನಾಡಿದ್ದಾರೆ.

1 ವರದಿಗೆ ಕರಗಿತು 4 ಲಕ್ಷ ಕೋಟಿ ಸಂಪತ್ತು - 7ನೇ ಸ್ಥಾನಕ್ಕೆ ಜಾರಿದ ಅದಾನಿ: ಯಾವುದು ಎಷ್ಟು ಇಳಿಕೆ?

20,000 ಕೋಟಿ ರೂ. ಮೌಲ್ಯದ ಎಫ್‌ಪಿಒಗೆ ಅದಾನಿ ಕಂಪನಿಯು ಇತ್ತೀಚೆಗಷ್ಟೇ ಚಾಲನೆ ನೀಡಿತ್ತು. ಪ್ರತಿ ಷೇರಿಗೆ 3,112ರಿಂದ 3,276 ರೂ. ಆಫರ್‌ ಮಾಡಲಾಗಿತ್ತು. ಎಫ್‌ಪಿಒ ಬಿಡ್‌ ಸಲ್ಲಿಕೆ ಅವಧಿ ಮಂಗಳವಾರಷ್ಟೇ ಪೂರ್ಣಗೊಂಡಿತ್ತು.

https://twitter.com/AdaniOnline/status/1618505586722885633?ref_src=twsrc%5Etfw%7Ctwcamp%5Etweetembed%7Ctwterm%5E1618505586722885633%7Ctwgr%5E692dbdfd911e9b5adf1e1d5fae9d32f21b7492a3%7Ctwcon%5Es1_&ref_url=https%3A%2F%2Fpublictv.in%2Fbloodbath-on-d-street-adani-group-shares-slide-further-lose-nearly-rs-4-lakh-crore-in-market-cap%2F

ಅಮೆರಿಕದ ಹಿಂಡೆನ್‌ಬರ್ಗ್‌ ರಿಸರ್ಚ್‌ ಸಂಸ್ಥೆ ಪ್ರಕಟಿಸಿದ ವರದಿ ಪರಿಣಾಮ ಅದಾನಿ ಸಮೂಹ ಸಂಸ್ಥೆಗಳ ಷೇರಿನಲ್ಲಿ ಕುಸಿತ ಆಗಿದೆ. ಷೇರುಗಳು ಹೀಗೇ ಕುಸಿಯುತ್ತಾ ಸಾಗಿದರೆ, ಶೀಘ್ರದಲ್ಲೇ ಅವರು ಏಷ್ಯಾದ ಶ್ರೀಮಂತ ವ್ಯಕ್ತಿಯ ಪಟ್ಟದಿಂದಲೂ ಕೆಳಗಿಳಿಯುವ ಸಾಧ್ಯತೆಗಳು ದಟ್ಟವಾಗಿವೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026190 0 0 0

Media statement – II on a report published by Hindenburg Research pic.twitter.com/Yd2ufHUNRX

— Adani Group (@AdaniOnline) January 26, 2023]]>

Media statement – II on a report published by Hindenburg Research pic.twitter.com/Yd2ufHUNRX

— Adani Group (@AdaniOnline) January 26, 2023]]>

Media statement – II on a report published by Hindenburg Research pic.twitter.com/Yd2ufHUNRX

— Adani Group (@AdaniOnline) January 26, 2023]]>

Media statement – II on a report published by Hindenburg Research pic.twitter.com/Yd2ufHUNRX

— Adani Group (@AdaniOnline) January 26, 2023]]>

Media statement – II on a report published by Hindenburg Research pic.twitter.com/Yd2ufHUNRX

— Adani Group (@AdaniOnline) January 26, 2023]]>

Media statement – II on a report published by Hindenburg Research pic.twitter.com/Yd2ufHUNRX

— Adani Group (@AdaniOnline) January 26, 2023]]>

Media statement – II on a report published by Hindenburg Research pic.twitter.com/Yd2ufHUNRX

— Adani Group (@AdaniOnline) January 26, 2023]]>

Media statement – II on a report published by Hindenburg Research pic.twitter.com/Yd2ufHUNRX

— Adani Group (@AdaniOnline) January 26, 2023]]>
<![CDATA[ರೈತರಿಗೆ ಕನ್ಯೆ ಕೊಡಲಿ, ಜನರ ಮನಸ್ಸು ಬದಲಾಗಲಿ - ರಥೋತ್ಸವದಲ್ಲಿ ಹರಕೆ ತೀರಿಸಿದ ರೈತ]]> https://publictv.in/let-farmers-also-get-married-farmer-wrote-at-the-rathotsava-in-vijayanagara/ Thu, 02 Feb 2023 04:48:09 +0000 https://publictv.in/?p=1026191 ವಿಜಯನಗರ: ಸಾಮಾನ್ಯವಾಗಿ ಕೃಷಿ ಕೆಲಸ ಮಾಡುವವರಿಗೆ ಹೆಣ್ಣು ಕೊಡಲು ಯಾರು ಮುಂದೆ ಬರಲ್ಲ. ಈ ಹಿನ್ನೆಲೆಯಲ್ಲಿ ಯುವ ರೈತನೊಬ್ಬ, ರೈತರಿಗೆ (farmer) ಕನ್ಯೆ ಕೊಡಲಿ ಎಂದು ಬರೆದು ರಥೋತ್ಸವದಲ್ಲಿ ಹರಕೆ ತೀರಿಸಿದ್ದಾನೆ.

ವಿಜಯನಗರ (Vijayanagara) ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಚಿಮ್ಮನಹಳ್ಳಿ ದುರ್ಗಾಂಬಿಕೆ ರಥೋತ್ಸವ ನಿನ್ನೆ (ಬುಧವಾರ) ಸಂಜೆ ಜರುಗಿದೆ‌. ಈ ರಥೋತ್ಸವದಲ್ಲಿ, ಓರ್ವ ಯುವ ರೈತ ಬಾಳೆಹಣ್ಣಿನ ಮೇಲೆ ಬರೆದಿರುವ ಹರಿಕೆಯು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಹರಿಕೆಯಲ್ಲಿ ಏನಿದೆ?: ಜನರ ಮನಸ್ಸು ಬದಲಾಗಲಿ, ರೈತರಿಗೆ ಕನ್ಯೆ ಕೊಡಲಿ ಎಂದು ಬಾಳೆಹಣ್ಣಿನ ಮೇಲೆ ಬರೆದಿದ್ದಾನೆ. ಇದನ್ನು ನಂತರ ರಥೋತ್ಸವದ ವೇಳೆ ದುರ್ಗಾದೇವಿ ರಥಕ್ಕೆ ಸಮರ್ಪಿಸಿ ತನ್ನ ಹರಕೆಯನ್ನು ಸಮರ್ಪಣೆ ಮಾಡಿದ್ದಾನೆ. ಇದನ್ನೂ ಓದಿ: ಹೂಡಿಕೆದಾರರ ಹಿತಾಸಕ್ತಿಯೇ ನನಗೆ ಮುಖ್ಯ – 20,000 ಕೋಟಿ ಮೌಲ್ಯದ FPO ಹಿಂಪಡೆದ ಬಳಿಕ ಅದಾನಿ ಮೊದಲ ಪ್ರತಿಕ್ರಿಯೆ

ತಾಯಿ ದುರ್ಗಾಂಬಿಕೆ ಜನರ ಮನಸ್ಸು ಬದಲಾಯಿಸಿ, ರೈತರಿಗೂ ಮದುವೆಯಾಗಲು ಹೆಣ್ಣು ಸಿಗಲಿ. ಎಲ್ಲರಿಗೂ ಈ ರೀತಿಯ ಮನಸ್ಥಿತಿಯನ್ನು ಕರುಣಿಸಲಿ ಎಂದು ಹರಕೆ ತೀರಿಸಿದ್ದಾರೆ. ಈಗ ಆ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಇದನ್ನೂ ಓದಿ: ವಿಡಿಯೋ ಕಾಲ್ ಮಾಡಿ ಹೆಂಡತಿ ತೋರಿಸದಿದ್ದಕ್ಕೆ ಸ್ನೇಹಿತನಿಗೆ ಚಾಕು ಇರಿತ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026191 0 0 0
<![CDATA[ಪಾಗಲ್ ಪ್ರೇಮಿ ಕಾಟಕ್ಕೆ ಬೇಸತ್ತು UP ಮೂಲದ ದಂತ ವೈದ್ಯೆ ಆತ್ಮಹತ್ಯೆ]]> https://publictv.in/uttar-pradesh-based-dentist-women-suicide-in-bengaluru/ Thu, 02 Feb 2023 04:46:17 +0000 https://publictv.in/?p=1026205 ಬೆಂಗಳೂರು: ಪಾಗಲ್ ಪ್ರೇಮಿಯ ಕಾಟಕ್ಕೆ ಬೇಸತ್ತು ದಂತ ವೈದ್ಯೆ (Dentist) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಸಂಜಯ್ ನಗರದಲ್ಲಿ (SanjayNagar) ನಡೆದಿದೆ.

ಜನವರಿ 25ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಿಯಾಂನ್ಷಿ ತ್ರಿಪಾಠಿ ಆತ್ಮಹತ್ಯೆ ಮಾಡಿಕೊಂಡ ದಂತ ವೈದ್ಯೆ. ಇದನ್ನೂ ಓದಿ: ವಿಡಿಯೋ ಕಾಲ್ ಮಾಡಿ ಹೆಂಡತಿ ತೋರಿಸದಿದ್ದಕ್ಕೆ ಸ್ನೇಹಿತನಿಗೆ ಚಾಕು ಇರಿತ

ಉತ್ತರಪ್ರದೇಶ (Uttar Pradesh) ಲಕ್ನೋ ಮೂಲದ ಪ್ರಿಯಾಂನ್ಷಿ ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ (MS Ramaiah Memorial Hospital) ದಂತವೈದ್ಯೆ ಆಗಿ ಕೆಲಸ ಮಾಡುತ್ತಿದ್ದರು.

ಅದೇ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯನಾಗಿದ್ದ ಸುಮಿತ್ ತನ್ನನ್ನು ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ. ಆದ್ರೆ ಪ್ರಿಯಾಂನ್ಷಿ ತ್ರಿಪಾಠಿ, ಪ್ರೀತಿಗೆ ಒಪ್ಪಿರಲಿಲ್ಲ. ಇದರಿಂದ ಕೋಪಗೊಂಡ ವೈದ್ಯ ಸುಮಿತ್, ಪ್ರಿಯಾಂನ್ಷಿ ತ್ರಿಪಾಠಿಯ ವ್ಯಕ್ತಿತ್ವದ ಬಗ್ಗೆ ಕೆಟ್ಟದಾಗಿ ಬಿಂಬಿಸಿದ್ದ. ಆಕೆ ಸರಿಯಿಲ್ಲ, ಸಿಗರೆಟ್ ಸೇದುತ್ತಾಳೆ, ಡ್ರಿಂಗ್ಸ್ ಮಾಡ್ತಾಳೆ.. ಸಿಕ್ಕ ಸಿಕ್ಕವರ ಜೊತೆಗೆ ಓಡಾಡ್ತಾಳೆ ಅಂತಾ ಹೇಳಿಕೊಂಡು ಬರ್ತಿದ್ದ. ಇದರಿಂದ ಮನನೊಂದ ಪ್ರಿಯಾಂನ್ಷಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪ್ರಿಯಾಂನ್ಷಿ ತಂದೆ ಸುಶೀಲ್ ತ್ರಿಪಾಠಿ ಅವರು ನೀಡಿದ ದೂರು ಆಧರಿಸಿ ಸಂಜಯ್ ನಗರದ ಪೊಲೀಸರು ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಗುಬ್ಬಿ ಜಾತ್ರೆಯಲ್ಲಿ ಅನ್ಯಕೋಮಿನವರ ವ್ಯಾಪಾರಕ್ಕೆ ನಿಷೇಧ ಹೇರಲು ಒತ್ತಾಯ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026205 0 0 0
<![CDATA[ಯಶ್ ಮುಂದಿಟ್ಟುಕೊಂಡು ಶಾರುಖ್ ಗೆ ಟಾಂಗ್ ಕೊಟ್ಟ ರಾಮ್ ಗೋಪಾಲ್ ವರ್ಮಾ]]> https://publictv.in/ram-gopal-varma-gave-a-tong-to-shahrukh-with-yash-in-front/ Thu, 02 Feb 2023 04:45:37 +0000 https://publictv.in/?p=1026207 ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್’ (Pathan) ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಧೂಳ್ ಎಬ್ಬಿಸಿದೆ. ಸಿನಿಮಾ ರಿಲೀಸ್ ಆಗಿ ಒಂದೇ ವಾರಕ್ಕೆ ಐನೂರು ಕೋಟಿ ರೂಪಾಯಿ ಗಳಿಕೆ ಮಾಡಿದೆ. ಬಾಲಿವುಡ್ ಗೆ ಒಂದು ರೀತಿಯಲ್ಲಿ ಜೀವ ತುಂಬಿದ ಸಿನಿಮಾ ಕೂಡ ಇದಾಗಿದೆ. ಪಠಾಣ್ ವಿಷಯದಲ್ಲಿ ಬಾಲಿವುಡ್ ಸಂಭ್ರಮದಲ್ಲಿದ್ದರೆ, ದಕ್ಷಿಣದ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Verma) ವ್ಯಂಗ್ಯವಾಡಿದ್ದಾರೆ. ತಮ್ಮ ಮಾತಿನಲ್ಲಿ ಕೆಜಿಎಫ್ 2 ಚಿತ್ರವನ್ನು ಎಳೆತಂದಿದ್ದಾರೆ.

ಪಠಾಣ್ ಗಳಿಕೆಯ ವಿಚಾರದಲ್ಲಿ ಕೆಜಿಎಫ್ 2 (KGF 2) ಸಿನಿಮಾವನ್ನು ಹಿಂದಿಕ್ಕಿದೆ ಎಂದು ಬಣ್ಣಿಸಲಾಗಿತ್ತು. ಕೆಜಿಎಫ್ 2 ಚಿತ್ರಕ್ಕಿಂತಲೂ ಪಠಾಣ್ ಹಿಂದಿಯಲ್ಲಿ ಹೆಚ್ಚು ಹಣ ಗಳಿಕೆ ಮಾಡಿದೆ ಎಂದು ಸಿನಿ ಪಂಡಿತರು ಲೆಕ್ಕಾಚಾರ ಹಾಕಿದ್ದರು. ಆದರೆ, ಈ ಲೆಕ್ಕಾಚಾರ ವರ್ಮಾಗೆ ಸರಿ ಬಂದಂತೆ ಕಾಣುತ್ತಿಲ್ಲ. ಹಾಗಾಗಿಯೇ ಶಾರುಖ್ ಮತ್ತು ಯಶ್ ಗೆ (Yash) ಹೋಲಿಕೆ ಮಾಡಿ, ಪಠಾಣ್ ಚಿತ್ರಕ್ಕೆ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಟಾಲಿವುಡ್ ನಟ ನಾನಿಗೆ ಮೃಣಾಲ್ ಠಾಕೂರ್ ನಾಯಕಿ

ಶಾರುಖ್ ಖಾನ್ ಬಾಲಿವುಡ್ ನಲ್ಲಿ ಬೇರೂರಿರುವ ನಟ. ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಆದರೆ, ಯಶ್ ಬಾಲಿವುಡ್ ಗೆ ಏನೂ ಅಲ್ಲ. ಹೊಸಬ. ಬಾಲಿವುಡ್ ಗೆ ಪರಿಚಯವೇ ಇಲ್ಲದ ಯಶ್ ಐನೂರು ಕೋಟಿ ಗಳಿಕೆ ಮಾಡಿದ್ದಾರೆ. ಹಾಗಾಗಿ ಶಾರುಖ್ ಗೆಲುವು ನನಗೆ ಗೆಲುವು ಅನಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ನನಗೆ ಅದೊಂದು ಗೆಲುವೂ ಅನಿಸುವುದಿಲ್ಲ ಎಂದು ಬರೆದುಕೊಂಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026207 0 0 0
<![CDATA[ಹಾಸನದಲ್ಲಿ ಮತ್ತೆ ಅಭ್ಯರ್ಥಿ ಗೊಂದಲ - ಕುತೂಹಲ ಮೂಡಿಸಿದ ಶಿವಲಿಂಗೇಗೌಡರ ನಡೆ]]> https://publictv.in/confusion-of-candidates-again-in-hassan-km-shivalinge-gowdas-move-made-interesting/ Thu, 02 Feb 2023 05:23:31 +0000 https://publictv.in/?p=1026220 ಹಾಸನ: ಜೆಡಿಎಸ್ (JDS) ಭದ್ರಕೋಟೆ ಹಾಸನ (Hassan) ಜಿಲ್ಲೆಯಲ್ಲಿ ತಳಮಳ ಶುರುವಾಗಿದೆ. ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿರುವಾಗಲೇ ಮತ್ತೊಂದು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಗೊಂದಲ ಶುರುವಾಗಿದೆ.

ಹಾಲಿ ಶಾಸಕ ಕೆಎಂ ಶಿವಲಿಂಗೇಗೌಡ (KM Shivalinge Gowda) ಹಲವು ತಿಂಗಳುಗಳಿಂದ ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದು ಅವರ ನಡೆ ತೀವ್ರ ಕುತೂಹಲ ಕೆರಳಿಸಿದೆ. ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂಬ ವದಂತಿಗಳು ದಟ್ಟವಾಗಿ ಹಬ್ಬಿದ್ದು, ಶಿವಲಿಂಗೇಗೌಡರ ಆಪ್ತ ಮೂಲಗಳು ಇದನ್ನು ನಿಜ ಎನ್ನುತ್ತಿವೆ. ಇದರ ನಡುವೆ ಅರಸೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಹೆಚ್‌ಡಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಎಂಎಲ್‌ಸಿ ಸೂರಜ್ ರೇವಣ್ಣ ನಿರಂತರವಾಗಿ ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸುತ್ತಿದ್ದಾರೆ.

ಬುಧವಾರ ಅರಸೀಕೆರೆಯಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಸಭೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ (Suraj Revanna) ನಮಗೆ ವಿಶ್ವಾಸವಿದೆ, ಶಿವಲಿಂಗೇಗೌಡರು ಇಲ್ಲೇ ಉಳಿದುಕೊಂಡರೆ ಸುಲಭವಾಗಿ ಗೆಲ್ಲುತ್ತಾರೆ. ಅಲ್ಲಿ ಹೋಗೋದು ಅವರ ಇಷ್ಟ. ನಮ್ಮ ಪಕ್ಷದ ಕಾರ್ಯಕ್ರಮ, ನಮ್ಮ ಹೋರಾಟ ನಾವು ಮಾಡಬೇಕಾಗುತ್ತದೆ ಸಾಕಷ್ಟು ಬಾರಿ ಮನವೊಲಿಸುವ ಪ್ರಯತ್ನ ಮಾಡಿದ್ದೇವೆ. ನಾವು ಎಲ್ಲೇ ಹೋದರು, ಯಾವುದೇ ಸಾರ್ವಜನಿಕ ಕಾರ್ಯಕ್ರಮಕ್ಕೆ ಹೋದರು ನಾವು ತಟಸ್ಥವಾಗಿಯೇ ಮಾತನಾಡಿದ್ದೇವೆ. ಎಲ್ಲೂ ಕೂಡ ಶಾಸಕರ ಬಗ್ಗೆ ಯಾವುದೇ ರೀತಿಯಾದ ಹೇಳಿಕೆಗಳನ್ನು ಕೊಟ್ಟಿಲ್ಲ. ಯಾವುದೇ ರೀತಿ ಅವರಿಗೆ ತೊಂದರೆ ಆಗುವ ಹಾಗೆ ನಡೆದುಕೊಂಡಿಲ್ಲ, ಮುಂದೆಯೂ ಅದೇ ರೀತಿ ನಡೆದುಕೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿಯಾಗಲು ಪೊಲೀಸ್ ಹುದ್ದೆಗೆ ರಾಜೀನಾಮೆ

ಚುನಾವಣೆ ಬಂದರೂ ಅಷ್ಟೇ, ಚುನಾವಣೆ ನಂತರವೂ ಅಷ್ಟೇ, ಶಾಸಕರ ಬಗ್ಗೆ ನಾವೆಲ್ಲೂ ಪ್ರತಿಕ್ರಿಯೆ ಕೊಡಲ್ಲ. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಪಕ್ಷದಿಂದಲೇ ಶಕ್ತಿ ಪಡೆದುಕೊಂಡು, ಪಕ್ಷದಿಂದಲೇ 3 ಬಾರಿ ಶಾಸಕರಾಗಿ ಕಾರ್ಯಕರ್ತರು ಹಾಗೂ ನಗರಸಭೆ ಸದಸ್ಯರ ವಿಶ್ವಾಸ ಉಳಿಸಿಕೊಂಡಿದ್ದಾರೆ. ಅವರಿಗೆ ಪಕ್ಷದ ಮೇಲೆ ವಿಶ್ವಾಸವಿದೆ. ಪಕ್ಷದಲ್ಲೇ ಇರುತ್ತಾರೆ, ಇರಲೂ ಬಯಸುತ್ತಿದ್ದಾರೆ. ಅವರು ಪಕ್ಷದಲ್ಲೇ ಉಳಿದು ಪಕ್ಷಕ್ಕಾಗಿ ದುಡಿಯುತ್ತಾರೆ. ಆ ನಂಬಿಕೆ ನಮಗಿದೆ ಎಂದು ಹೇಳಿದ್ದಾರೆ.

ಅರಸೀಕೆರೆಯಲ್ಲಿ ಫೆಬ್ರವರಿ 3 ರಂದು ಕಾರ್ಯಕರ್ತರ ಸಭೆ ಹಾಗೂ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕಾರ್ಯಕ್ರಮ ಮುಂದೂಡಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಹಾಸನ ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇವೆ. ಕುಮಾರಣ್ಣ ಅವರು ಬೀದರ್, ವಿಜಯಪುರ, ಉತ್ತರ ಕರ್ನಾಟಕ ಭಾಗದಲ್ಲಿ ಪಂಚರತ್ನ ಯಾತ್ರೆ ಮಾಡುತ್ತಿದ್ದಾರೆ. ಒಂದು ವಾರ ಅವರು ಸ್ವಲ್ಪ ರೆಸ್ಟ್ ತೆಗೆದುಕೊಳ್ಳಲಿ. ಆನಂತರ ಮಂಡ್ಯ, ಮೈಸೂರು, ಚಿಕ್ಕಮಗಳೂರು, ನಮ್ಮ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ಕಾರ್ಯಕ್ರಮ ನಡೆಯಬೇಕಿದೆ. ಅದನ್ನು 2ನೇ ಹಂತದಲ್ಲಿ ಶುರು ಮಾಡುತ್ತಾರೆ ಎಂದರು. ಇದನ್ನೂ ಓದಿ: ರಾಜ್ಯ ರಾಜಕೀಯ ಪ್ರವೇಶಿಸಲು ರೆಡಿಯಾಗಿದ್ದ ಸುಮಲತಾಗೆ ಬಿಗ್‌ ಶಾಕ್‌ – ಸಂಸದೆ ಸ್ಪರ್ಧೆಗೆ ರೈತ ಸಂಘದಿಂದ ವಿರೋಧ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026220 0 0 0
<![CDATA[ನಟಿ ಲಾವಣ್ಯ ಜೊತೆ ಹಸೆಮಣೆ ಏರಲು ರೆಡಿಯಾದ ವರುಣ್‌ ತೇಜ್‌]]> https://publictv.in/varun-tej-set-to-marry-rumoured-girlfriend-lavanya-tripathi-this-year/ Thu, 02 Feb 2023 06:14:02 +0000 https://publictv.in/?p=1026223 ಚಿತ್ರರಂಗದಲ್ಲಿ ಗಟ್ಟಿಮೇಳದ ಸೌಂಡ್ ಜೋರಾಗಿದೆ. ಸ್ಟಾರ್ ನಟ-ನಟಿಯರು ಹಸೆಮಣೆ ಏರುತ್ತಿದ್ದಾರೆ. ಈ ಬೆನ್ನಲ್ಲೇ ತೆಲುಗು ನಟ ವರುಣ್ ತೇಜ್ (Varun Tej) ಮದುವೆಯ (Wedding) ಸುದ್ದಿ ಹರಿದಾಡುತ್ತಿದೆ. ಸದ್ಯದಲ್ಲೇ ಸ್ಟಾರ್ ನಟಿಯ ಕೈ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ.

ಮೆಗಾಸ್ಟಾರ್ ಫ್ಯಾಮಿಲಿಯ ಪ್ರತಿಭಾನ್ವಿತ ನಟ ವರುಣ್ ತೇಜ್‌ಗೆ ಸೌತ್‌ನಲ್ಲಿ ಬೇಡಿಕೆಯಿದೆ. `ಮುಕುಂದ' (Mukunda) ಚಿತ್ರದ ಮೂಲಕ ನಾಯಕ ನಟನಾಗಿ ಟಾಲಿವುಡ್‌ಗೆ ಎಂಟ್ರಿ ಕೊಟ್ಟ ವರುಣ್, ಸಾಕಷ್ಟು ಸಿನಿಮಾಗಳ ಮೂಲಕ ಛಾಪು ಮೂಡಿಸಿದ್ದಾರೆ. ನಟ ನಾಗಬಾಬು, ಮೆಗಾಸ್ಟಾರ್ ಚಿರಂಜೀವಿ, ಪವನ್ ಕಲ್ಯಾಣ್ ಅವರಂತಹ ಸ್ಟಾರ್ ನಟರಿದ್ದರೂ ಕೂಡ ತಮ್ಮ ಪರಿಶ್ರಮದಿಂದ ತೆಲುಗು ರಂಗದಲ್ಲಿ ವರುಣ್ ಗಟ್ಟಿನೆಲೆ ಗಿಟ್ಟಿಸಿಕೊಂಡಿದ್ದಾರೆ.‌ ಇದನ್ನೂ ಓದಿ: ಅಪಘಾತವಾಗಿ ಎರಡು ವರ್ಷ: ನಟಿ ರಿಷಿಕಾ ಸಿಂಗ್ ಬದುಕುಳಿದಿದ್ದೇ ಪವಾಡ

ವರುಣ್ ತೇಜ್ ಅವರ ಸಹೋದರಿ ನಿಹಾರಿಕಾ (Niharika) ಮದುವೆ ಲಾಕ್‌ಡೌನ್ ವೇಳೆಯಲ್ಲಿ ನಡೆದಿತ್ತು. ಚಿತ್ರರಂಗದಲ್ಲಿ ಒಬ್ಬೊಬ್ಬರೇ ಕಲಾವಿದರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಬೆನ್ನಲ್ಲೇ ವರುಣ್ ತೇಜ್ ಮದುವೆ ಸುದ್ದಿ ಈಗ ಹಾಟ್ ಟಾಪಿಕ್ ಆಗಿದೆ.

ಇನ್ನೂ ವರುಣ್ ತೇಜ್ ಮತ್ತು ನಟಿ ಲಾವಣ್ಯ ತ್ರಿಪಾಠಿ (Lavanya Tripati) ಹಲವು ವರ್ಷಗಳಿಂದ ಡೇಟಿಂಗ್ ಮಾಡ್ತಿದ್ದಾರೆ ಎನ್ನಲಾಗುತ್ತಿದೆ. ಈ ವರ್ಷ ಈ ಜೋಡಿ ಮದುವೆಯ ಕುರಿತು ಗುಡ್ ನ್ಯೂಸ್ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಅಷ್ಟಕ್ಕೂ ಈ ಸುದ್ದಿ ನಿಜಾನಾ ಎಂಬುದನ್ನ ಕಾದುನೋಡಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026223 0 0 0
<![CDATA[T20Iː ಧೋನಿ ಹೋದ್ಮೇಲೆ ಜವಾಬ್ದಾರಿ ನನ್ನ ಮೇಲಿದೆ - ಪಾಂಡ್ಯ ಭಾವುಕ]]> https://publictv.in/playing-the-role-that-ms-dhoni-used-to-hardik-pandya/ Thu, 02 Feb 2023 06:30:17 +0000 https://publictv.in/?p=1026224 ಅಹಮದಾಬಾದ್: ನ್ಯೂಜಿಲೆಂಡ್ (New Zealand) ವಿರುದ್ಧ ನಡೆದ T20 ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ (India) 168 ರನ್‌ಗಳ ಭರ್ಜರಿ ಜಯ ಸಾಧಿಸಿತು. ಸಿಕ್ಸರ್, ಬೌಂಡರಿಗಳ ಸುರಿಮಳೆಯ ಈ ಆಟದಲ್ಲಿ ಭಾರತದ ಪರ 21 ಬೌಂಡರಿ, 13 ಸಿಕ್ಸ್‌ಗಳು ದಾಖಲಾಯಿತು.

ಇನ್ನೂ ಯಾರೂ ಸರಗಟ್ಟಿಲ್ಲ ಮಾಹಿಯ 5 ವಿಶ್ವ ದಾಖಲೆ

ಈ ಪಂದ್ಯದಲ್ಲಿ ಉತ್ತಮ ಆಲ್‌ರೌಂಡರ್ ಪ್ರದರ್ಶನ ನೀಡಿದ ಟಿ20 ನಾಯಕ ಹಾರ್ದಿಕ್ ಪಾಂಡ್ಯ (Hardik Pandya) 176.47 ಸ್ಟ್ರೈಕ್‌ ರೇಟ್‌ ನಲ್ಲಿ ಬ್ಯಾಟ್ ಬೀಸಿ 17 ಎಸೆತಗಳಲ್ಲಿ 30 ರನ್ (4 ಬೌಂಡರಿ, 1 ಸಿಕ್ಸರ್) ಚಚ್ಚಿದರು. ಅಲ್ಲದೇ ಮಾರಕ ಬೌಲಿಂಗ್ ದಾಳಿಯಿಂದ 4 ವಿಕೆಟ್ ಪಡೆದು ಮಿಂಚಿದರು. ಇದನ್ನೂ ಓದಿ: 3rd T20I: ಶತಕ ಸಿಡಿಸಿ ಟೀಂ ಇಂಡಿಯಾ ಪರ ಟಿ20 ಕ್ರಿಕೆಟ್‍ನಲ್ಲಿ ನೂತನ ದಾಖಲೆ ಬರೆದ ಗಿಲ್

ಬಳಿಕ ಮಾತನಾಡಿದ ಅವರು, ಟೀಂ ಇಂಡಿಯಾ (Team India) ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಹೋದ ಬಳಿಕ ಅವರ ಜವಾಬ್ದಾರಿ ಇದ್ದಕ್ಕಿದ್ದಂತೆ ನನ್ನ ಮೇಲೆ ಬಂದಿದೆ. ನಾನು ಹೊಸತನಕ್ಕೆ ಹೊಂದಿಕೊಳ್ಳಲು ಎದುರು ನೋಡುತ್ತೇನೆ. ಇದರಿಂದ ನನ್ನ ಸ್ಟ್ರೈಕ್‌ರೇಟ್‌ ಕಡಿಮೆಯಾಗಬಹುದು ಎಂದು ಪಾಂಡ್ಯ ಭಾವುಕರಾಗಿದ್ದಾರೆ. ಇದನ್ನೂ ಓದಿ: 3rd T20I: ಗಿಲ್ ಘರ್ಜನೆಗೆ ಕಿವೀಸ್ ಗಪ್‍ ಚುಪ್ – ಟಿ20 ಸರಣಿ ಗೆದ್ದ ಭಾರತ

3rd T20I: ಗಿಲ್ ಘರ್ಜನೆಗೆ ಕಿವೀಸ್ ಗಪ್‍ ಚುಪ್ - ಟಿ20 ಸರಣಿ ಗೆದ್ದ ಭಾರತ

ಮಹಿ ಆಡುತ್ತಿದ್ದಾಗ ನಾನು ಇನ್ನೂ ಚಿಕ್ಕವನಾಗಿದ್ದೆ, ಗ್ರೌಂಡ್ ಸುತ್ತಲೂ ಹೊಡೆಯುತ್ತಿದೆ. ಆದರೆ ಮಹಿ ಹೋದ ನಂತರ ಇದ್ದಕ್ಕಿದ್ದಂತೆ ಆ ಜವಾಬ್ದಾರಿ ನನ್ನ ಮೇಲೆ ಬಂದಿದೆ. ನಾವು ಉತ್ತಮ ಫಲಿತಾಂಶಗಳನ್ನೇ ಪಡೆಯುತ್ತಿದ್ದೇವೆ. ನಾನು ಸ್ವಲ್ಪ ನಿಧಾನವಾಗಿ ಆಡುತ್ತಿದ್ದೇನೆ. ಆದರೂ ಪರವಾಗಿಲ್ಲ ಎಂದು ಹೇಳಿದ್ದಾರೆ.

ಮುಂದುವರಿದು, ನಾನು ಯಾವಾಗಲೂ ಸಿಕ್ಸರ್ ಹೊಡೆಯುವುದನ್ನ ಎಂಜಾಯ್ ಮಾಡುತ್ತೇನೆ. ಏಕೆಂದರೆ ಅದು ಜೀವನ. ನಾನು ಪಾಟ್ನರ್‌ಶಿಪ್‌ ನಂಬಿದ್ದೇನೆ. ನನ್ನ ಪಾಲುದಾರನಿಗೆ ಹಾಗೂ ತಂಡಕ್ಕೆ ನಾನು ಅಲ್ಲಿದ್ದೇನೆ ಎಂಬ ನಂಬಿಕೆ ಬರಬೇಕು. ನಾನು ಈಗಾಗಲೇ ಹೆಚ್ಚಿನ ಗೇಮ್ ಆಡಿದ್ದೇನೆ. ಆದ್ದರಿಂದ ಒತ್ತಡವನ್ನು ಹೇಗೆ ತೆಗೆದುಕೊಳ್ಳಬೇಕು, ಅದನ್ನು ಹೇಗೆ ನಿಭಾಯಿಸಬೇಕು ಎಂಬುದನ್ನ ಕಲಿತಿದ್ದೇನೆ. ಬಹುಶಃ ಮುಂದೆ ನಾನು ಸ್ಟ್ರೈಕ್‌ರೇಟ್‌ ಕಡಿಮೆ ಮಾಡಬೇಕಾಗಬಹುದು ಎಂದು ತಿಳಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026224 0 0 0
<![CDATA[ತಮಿಳುನಾಡಿನಲ್ಲಿ ಅಕಾಲಿಕ ಮಳೆ - ನಾಗಪಟ್ಟಿಣಂನಲ್ಲಿ ಶಾಲೆಗಳಿಗೆ ರಜೆ]]> https://publictv.in/unseasonal-rains-in-tamil-nadu-school-holidays-in-nagapattinam/ Thu, 02 Feb 2023 06:18:13 +0000 https://publictv.in/?p=1026228 ಚೆನ್ನೈ: ನೆರೆಯ ತಮಿಳುನಾಡಿನಲ್ಲಿ (Tamil Nadu) ಅಕಾಲಿಕ ಮಳೆ (Unseasonal Rain) ಸುರಿಯುತ್ತಿರುವುದರಿಂದ ರಾಜ್ಯ ತತ್ತರಿಸಿ ಹೋಗಿದೆ. ಬುಧವಾರ ರಾತ್ರಿ ನಾಗಪಟ್ಟಿಣಂನಲ್ಲಿ (Nagapattinam) ಸುರಿದ ಭಾರೀ ಮಳೆಯಿಂದಾಗಿ (Rain) ಗುರುವಾಗ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ (Holiday) ಘೋಷಿಸಲಾಗಿದೆ. ತಿರುವರೂರು ಜಿಲ್ಲೆಯಲ್ಲಿಯೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಟ್ವೀಟ್‌ನಲ್ಲಿ ಈ ಬಗ್ಗೆ ತಿಳಿಸಿದ್ದು, ನೈಋತ್ಯ ಬಂಗಾಳ ಕೊಲ್ಲಿಯಲ್ಲಿ, ಶ್ರೀಲಂಕಾ ಕರಾವಳಿಯಿಂದ 80 ಕಿಮೀ ದೂರದಲ್ಲಿ ಮತ್ತು ತಮಿಳುನಾಡಿನ ಕಾರೈಕಲ್‌ನಿಂದ 400 ಕಿಮೀ ದೂರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ ಎಂದು ಹೇಳಿದೆ.

ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ ಗುರುವಾರ ಬೆಳಗ್ಗೆ, ದಕ್ಷಿಣ ತಮಿಳುನಾಡಿನ ಅನೇಕ ಸ್ಥಳಗಳಲ್ಲಿ ಮತ್ತು ಉತ್ತರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ 1-2 ಕಡೆಗಳಲ್ಲಿ ಫೆಬ್ರವರಿ 2 ರಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇದನ್ನೂ ಓದಿ: ರೈತರಿಗೆ ಕನ್ಯೆ ಕೊಡಲಿ, ಜನರ ಮನಸ್ಸು ಬದಲಾಗಲಿ – ರಥೋತ್ಸವದಲ್ಲಿ ಹರಕೆ ತೀರಿಸಿದ ರೈತ

ಗುರುವಾರ ಮತ್ತು ಶುಕ್ರವಾರ ಸಮುದ್ರದ ಪರಿಸ್ಥಿತಿ ತುಂಬಾ ಪ್ರಕ್ಷುಬ್ಧವಾಗಿರುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಹೂಡಿಕೆದಾರರ ಹಿತಾಸಕ್ತಿಯೇ ನನಗೆ ಮುಖ್ಯ – 20,000 ಕೋಟಿ ಮೌಲ್ಯದ FPO ಹಿಂಪಡೆದ ಬಳಿಕ ಅದಾನಿ ಮೊದಲ ಪ್ರತಿಕ್ರಿಯೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026228 0 0 0
<![CDATA[ಸ್ನೇಹಿತನಿಂದಲೇ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ - ನಗ್ನಚಿತ್ರ ತೆಗೆದು ಆಕೆಯ ತಾಯಿಗೆ ಕಳುಹಿಸಿದ]]> https://publictv.in/girl-raped-in-gurugram-hotel-by-instagram-friend/ Thu, 02 Feb 2023 06:46:29 +0000 https://publictv.in/?p=1026242 ಲಕ್ನೋ: 11ನೇ ತರಗತಿಯ ವಿದ್ಯಾರ್ಥಿನಿಯ (Student) ಮೇಲೆ ಆಕೆಯ ಸ್ನೇಹಿತನೇ (Friend) ಅತ್ಯಾಚಾರವೆಸಗಿ, ಅದನ್ನು ಆಕೆಯ ತಾಯಿಗೆ ಕಳುಹಿಸಿದ ಘಟನೆ ಗುರುಗ್ರಾಮದಲ್ಲಿ (Gurugram) ನಡೆದಿದೆ.

ಉತ್ತರ ಪ್ರದೇಶದ ಗುರುಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 16 ವರ್ಷದ ವಿದ್ಯಾರ್ಥಿನಿಯ ಇನ್‍ಸ್ಟಾಗ್ರಾಮ್‌ ಸ್ನೇಹಿತ ಈ ಕೃತ್ಯ ಎಸಗಿ, ಬಳಿಕ ಆಕೆಯ ತಾಯಿಗೆ ಕಳುಹಿಸಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾನೆ.

ಘಟನೆಗೆ ಸಂಬಂಧಿಸಿ ಸಂತ್ರಸ್ತೆಯ ತಾಯಿ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಸಂತ್ರಸ್ತೆಯು ಕಳೆದ ವರ್ಷ ಇನ್‍ಸ್ಟಾಗ್ರಾಮ್‍ನಲ್ಲಿ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಂದಿಗೆ ಸ್ನೇಹ ಬೆಳೆಸಿದ್ದಳು. ಆ ಸಮಯದಲ್ಲಿ ನಗ್ನ ವೀಡಿಯೋ ಕರೆ ಮಾಡಿದ್ದು, ಅದನ್ನು ರೆಕಾರ್ಡ್ ಮಾಡಿಕೊಂಡಿದ್ದಾನೆ. ಅದಾದ ಬಳಿಕ ಆಕೆಯನ್ನು ಗುರುಗ್ರಾಮ್‍ನ ಹೋಟೆಲ್‍ಗೆ ಕರೆದು ಅತ್ಯಾಚಾರ ಎಸಗಿದ್ದಾನೆ. ಇದನ್ನೂ ಓದಿ: ಹಾಸನದಲ್ಲಿ ಮತ್ತೆ ಅಭ್ಯರ್ಥಿ ಗೊಂದಲ – ಕುತೂಹಲ ಮೂಡಿಸಿದ ಶಿವಲಿಂಗೇಗೌಡರ ನಡೆ

ಅಷ್ಟೇ ಅಲ್ಲದೇ ಆತ ಕಳೆದ ವಾರ ಮತ್ತೆರಡು ಬಾರಿ ಸಂತ್ರಸ್ತೆಯನ್ನು ಹೋಟೆಲ್‍ಗೆ ಕರೆದಿದ್ದ. ಅಷ್ಟೇ ಅಲ್ಲದೇ ಭೇಟಿ ಮಾಡದಿದ್ದರೇ ಆ ವೀಡಿಯೋವನ್ನು ಆನ್‍ಲೈನ್‍ಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದ. ಅದಾದ ಬಳಿಕ ಆ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ. ಜೊತೆಗೆ ಆ ಚಿತ್ರವನ್ನು ನನಗೂ ಕಳುಹಿಸಿದ್ದಾನೆ. ಈ ಬಗ್ಗೆ ಆಕೆಯನ್ನು ಕೇಳಿದಾಗ ಸಂಪೂರ್ಣ ಸತ್ಯವನ್ನು ತಿಳಿಸಿದ್ದಾಳೆ ಎಂದು ಸಂತ್ರಸ್ತೆಯ ತಾಯಿ ತಿಳಿಸಿದ್ದಾಳೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಅಕಾಲಿಕ ಮಳೆ – ನಾಗಪಟ್ಟಿಣಂನಲ್ಲಿ ಶಾಲೆಗಳಿಗೆ ರಜೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026242 0 0 0
<![CDATA[ಚಿತ್ರೀಕರಣಕ್ಕೆ ಬಂದ ನಾಯಿಯನ್ನು ಕಾಡುಪ್ರಾಣಿ ಎಂದು ತಪಾಸಣೆ ಮಾಡಿದ ಅರಣ್ಯ ಸಿಬ್ಬಂದಿ]]> https://publictv.in/the-forest-guard-checked-the-dog-that-came-for-filming-as-a-wild-animal/ Thu, 02 Feb 2023 06:49:55 +0000 https://publictv.in/?p=1026243 ತ್ತರ ಕನ್ನಡ ಜಿಲ್ಲೆಯ ದಾಂಡೇಲಿಗೆ 20 ಕೋಟಿ ಬೆಲೆಬಾಳುವ ಕಕೇಶಿಯ್ ಶೆಫರ್ಡ್ (, Caucasian Shepherd) ಶ್ವಾನವನ್ನು ಖ್ಯಾತ ನಟ ರವಿಚಂದ್ರನ್ (Ravichandran) ನಾಯಕ ನಟನಾಗಿ ನಟಿಸುತ್ತಿರುವ ‘ಗೌರಿಶಂಕರ’ (Gauri Shankar) ಸಿನಿಮಾ ಚಿತ್ರೀಕರಣಕ್ಕೆ ತರಲಾಗಿದ್ದು ಈ ವೇಳೆ ದಾಂಡೇಲಿಯಲ್ಲಿ  ಶ್ವಾನವನ್ನು ನೋಡಿದ ಅರಣ್ಯ ಸಿಬ್ಬಂದಿ ವಾಹನವನ್ನು ತಡೆದು ತಪಾಸಣೆ ನಡೆಸಿದ್ದಲ್ಲದೇ ಇದೊಂದು ಕಾಡುಪ್ರಾಣಿ ಎಂದು ತಿಳಿದು ವಶಕ್ಕೆ ಪಡೆಯಲು ಮುಂದಾಗಿದ್ದರು. ಕೊನೆಗೆ ನಾಯಿ ಮಾಲೀಕ ಸತೀಶ್ ಕ್ಯಾಡಬಮ್ಸ್ ಇದು ಶ್ವಾನ, ತೋಳ ಅಥವಾ ಇನ್ಯಾವುದೇ ಕಾಡುಪ್ರಾಣಿಯಲ್ಲಾ ಎಂದು ಅರಣ್ಯ ಸಿಬ್ಬಂದಿಗಳಿಗೆ ಫೋಟೋವನ್ನು ತೋರಿಸುವ ಮೂಲಕ ಅರಣ್ಯ ಸಿಬ್ಬಂದಿಗೆ ಮನವರಿಕೆ ಮಾಡಿಕೊಟ್ಟರು.

ಇದೇ ಮೊದಲಬಾರಿಗೆ ಸತೀಶ್ ರವರು ಸಾಕಿರುವ 20 ಕೋಟಿ ಬೆಲೆಬಾಳುವ ಹೈದರ್ ಹೆಸರಿನ ಈ ಶ್ವಾನವನ್ನು ಕನ್ನಡದ ಸಿನಿಮಾದಲ್ಲಿ ಬಳಸಲಾಗುತ್ತಿದ್ದು ದಾಂಡೇಲಿ, ಜೋಯಿಡಾ ,ಯಲ್ಲಾಪುರದಲ್ಲಿ ಚಿತ್ರೀಕರಣ ನಡೆಯಲಿದೆ. ಇನ್ನು ಶ್ವಾನಕ್ಕೆ ತಂಗಲು ಹವಾ ನಿಯಂತ್ರಿತ ಕೊಠಡಿ ವ್ಯವಸ್ಥೆ ಸಹ ಮಾಡಲಾಗಿದ್ದು 15 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಇದನ್ನೂ ಓದಿ: ಅಪಘಾತವಾಗಿ ಎರಡು ವರ್ಷ: ನಟಿ ರಿಷಿಕಾ ಸಿಂಗ್ ಬದುಕುಳಿದಿದ್ದೇ ಪವಾಡ

ಈ ಸಿನಿಮಾದ ಶೂಟಿಂಗ್ ಗಾಗಿಯೇ ನಾಯಿಗೆ ಸಂಭಾವನೆಯನ್ನು ಕೂಡ ನೀಡಲಾಗುತ್ತಿದ್ದು, ಹತ್ತು ಲಕ್ಷ ರೂಪಾಯಿಯನ್ನು ನಿಗದಿ ಮಾಡಲಾಗಿದೆ. ಈ ಪ್ರಮಾಣದ ಹಣವನ್ನು ಸಂಭಾವನೆಯಾಗಿ ಪಡೆದ ಮೊದಲ ಪ್ರಾಣಿ ಇದಾಗಿದೆ. ಈಗಾಗಲೇ ಮೂರು ದಿನಗಳ ಕಾಲ ಚಿತ್ರೀಕರಣದಲ್ಲೂ ಅದು ಭಾಗಿಯಾಗಿದೆ. ಕೇವಲ ಮೂರೇ ಮೂರು ಪಾತ್ರಗಳು ಸಿನಿಮಾದಲ್ಲಿದ್ದು, ನಾಯಿ ಮತ್ತು ಹುಲಿ ಕೂಡ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿವೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026243 0 0 0
<![CDATA[ಅನಾರೋಗ್ಯದ ಬಳಿಕ ಮಾಸ್ ಲುಕ್‌ನಲ್ಲಿ ಎಂಟ್ರಿ ಕೊಟ್ಟ ಸಮಂತಾ]]> https://publictv.in/samantha-ruth-prabhu-to-headline-indian-instalment-of-russo-brothers-citadel-series/ Thu, 02 Feb 2023 07:00:02 +0000 https://publictv.in/?p=1026244 ಟಾಲಿವುಡ್ (Tollywood) ನಟಿ ಸಮಂತಾ `ಮೈಯೋಸಿಟಿಸ್' ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಕಾಯಿಲೆ ವಿರುದ್ಧ ಹೋರಾಡುತ್ತಲೇ ಸಿನಿಮಾ ಶೂಟಿಂಗ್‌ನಲ್ಲಿ ಸಮಂತಾ (Samantha) ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಮಾಸ್ ಲುಕ್‌ನಲ್ಲಿ ಸ್ಯಾಮ್ ಎಂಟ್ರಿ ಕೊಟ್ಟಿದ್ದಾರೆ. ಇದನ್ನೂ ಓದಿ: ನಟಿ ಲಾವಣ್ಯ ಜೊತೆ ಹಸೆಮಣೆ ಏರಲು ರೆಡಿಯಾದ ವರುಣ್‌ ತೇಜ್‌

ಇತ್ತೀಚಿಗಷ್ಟೆ ಸಮಂತಾ ನಟನೆಯ `ಶಾಕುಂತಲಂ' (Shakuntalam) ಸಿನಿಮಾದ ಟ್ರೈಲರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಜೊತೆಗೆ ಟ್ರೈಲರ್ ರಿಲೀಸ್ ಕಾರ್ಯಕ್ರಮದಲ್ಲೂ ಸಮಂತಾ ಹಾಜರಿದ್ದರು. ಅನಾರೋಗ್ಯದ ಬಳಿಕ ಸಮಂತಾ ಕಾಣಿಸಿಕೊಂಡ ಮೊದಲ ಕಾರ್ಯಕ್ರಮ ಇದಾಗಿತ್ತು. ಅನೇಕ ತಿಂಗಳುಗಳ ಬಳಿಕ ಸಮಂತಾ ಅವರನ್ನು ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದರು.

 
View this post on Instagram
 

A post shared by prime video IN (@primevideoin)

ಸಮಂತಾ ಬಾಲಿವುಡ್‌ನ (Bollywood) `ಸಿಟಾಡೆಲ್' (Citadel) ಸೀರಿಸ್‌ನ ಶೂಟಿಂಗ್‌ನಲ್ಲಿದ್ದಾರೆ. `ಫ್ಯಾಮಿಲಿ ಮ್ಯಾನ್' ಬಳಿಕ ಸಮಂತಾ ನಟಿಸುತ್ತಿರುವ ಸೀರಿಸ್ ಇದಾಗಿದೆ. ಇತ್ತೀಚಿಗಷ್ಟೆ ಶೂಟಿಂಗ್‌ಗೆ ಹಾಜರಾಗಿದ್ದ ಸಮಂತಾ ಇದೀಗ ಮಾಸ್ ಎಂಟ್ರಿ ಕೊಟ್ಟಿದ್ದಾರೆ. `ಫ್ಯಾಮಿಲಿ ಮ್ಯಾನ್ 2' ನಂತರ ಸದ್ಯ ಸಿಟಾಡೆಲ್ ಮೂಲಕ ಎಲ್ಲರ ಮನ ಗೆಲ್ಲಲು ಸಜ್ಜಾಗಿದ್ದಾರೆ. ಸದ್ಯ ಪ್ರೈಮ್ ವಿಡಿಯೋ ತನ್ನ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಫಸ್ಟ್ ಲುಕ್ ಹಂಚಿಕೊಂಡಿದ್ದು, ಸಮಂತಾ ಫಸ್ಟ್ ಲುಕ್ ಶೇರ್ ಮಾಡಿ, `ಮಿಷನ್ ಪ್ರಾರಂಭವಾಗಿದೆ. ನಾವು ಸಿಟಾಡೆಲ್‌ನ ಭಾರತೀಯ ವರ್ಷನ್ ಪ್ರಾರಂಭಿಸಿದ್ದೇವೆ ಎಂದು ಹೇಳಿದ್ದಾರೆ. ಫಸ್ಟ್‌ ಲುಕ್‌ನಲ್ಲಿ ಸಮಂತಾ ಮಾಸ್‌ ಲುಕ್‌ನಲ್ಲಿ ಎಂಟ್ರಿ ಕೊಟ್ಟು ಮಿಂಚಿದ್ದಾರೆ. ನಟಿಯಲ್ಲಿ ಈಗ ಚಾರ್ಮ್‌ ಇಲ್ಲಾ ಎಂದವರಿಗೆ ಸಮಂತಾ ನಯಾ ಲುಕ್‌ನಿಂದ ತಿರುಗೇಟು ನೀಡಿದ್ದಾರೆ.

ಅಂದಹಾಗೆ `ಸಿಟಾಡೆಲ್' ಸೀರಿಸ್‌ನಲ್ಲಿ ಸಮಂತಾ ನಟ ವರುಣ್ ಧವನ್ ಜೊತೆ ನಟಿಸುತ್ತಿದ್ದಾರೆ. ಮೊದಲ ಬಾರಿಗೆ ಸಮಂತಾ ವರುಣ್ ಜೊತೆ ತೆರೆಹಂಚಿಕೊಳ್ಳುತ್ತಿದ್ದು, ಅಭಿಮಾನಿಗಳ ಕುತೂಹಲ ಹೆಚ್ಚಾಗಿದೆ. ಈ ಸೀರಿಸ್‌ಗೆ ಫ್ಯಾಮಿಲ್ ಮ್ಯಾನ್ ಖ್ಯಾತಿಯ ರಾಜ್ ಮತ್ತು ಡಿಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026244 0 0 0
<![CDATA[ಸಾರ್ವಜನಿಕ ಸ್ಥಳಗಳಲ್ಲಿ ಕಮಲ ಪೇಂಟಿಂಗ್ - ಸಂಸದ ತೇಜಸ್ವಿ ಸೂರ್ಯ ವಿರುದ್ಧ BBMP ಗರಂ]]> https://publictv.in/bengaluru-mp-tejasvi-surya-defaced-public-property-with-bjp-logo-bbmp-react/ Thu, 02 Feb 2023 07:15:31 +0000 https://publictv.in/?p=1026254 ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿನ ಗೋಡೆಗಳ ಮೇಲೆ ಚಿತ್ರ ಬಿಡಿಸೋದು ಅಪರಾಧ ಎಂದು ಪರಿಗಣಿಸಿರುವ ಬಿಬಿಎಂಪಿ (BBMP), ಅಂಥವರ ವಿರುದ್ಧ ಸ್ವಯಂಪ್ರೇರಿತವಾಗಿ ಕೇಸ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದೆ.

ಇದೀಗ ಸಂಸದ ತೇಜಸ್ವಿ ಸೂರ್ಯ (Tejasvi Sury) ಅವರು ಸಾರ್ವಜನಿಕ ಸ್ಥಳಗಳಲ್ಲಿ ಗೋಡೆಗಳ ಮೇಲೆ ಕಮಲ ಚಿತ್ರ ಪೇಯಿಂಟ್ (Painting) ಮಾಡಿದ್ದಾರೆ ಎನ್ನಲಾಗುತ್ತಿದ್ದು, ಸಂಸದರ ವಿರುದ್ಧ ಬಿಬಿಎಂಪಿ ಗರಂ ಆಗಿದೆ. ಇದನ್ನೂ ಓದಿ: ರಾಜ್ಯ ರಾಜಕೀಯ ಪ್ರವೇಶಿಸಲು ರೆಡಿಯಾಗಿದ್ದ ಸುಮಲತಾಗೆ ಬಿಗ್‌ ಶಾಕ್‌ – ಸಂಸದೆ ಸ್ಪರ್ಧೆಗೆ ರೈತ ಸಂಘದಿಂದ ವಿರೋಧ

ಹೌದು, ಸಂಸದ ತೇಜಸ್ವಿ ಸೂರ್ಯ ಗೋಡೆಗಳ ಮೇಲೆ ಕಮಲ (Lotus) ಚಿತ್ರಕ್ಕೆ ಪೇಂಟಿಂಗ್ ಮಾಡಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಇದನ್ನೂ ಓದಿ: ವಿಡಿಯೋ ಕಾಲ್ ಮಾಡಿ ಹೆಂಡತಿ ತೋರಿಸದಿದ್ದಕ್ಕೆ ಸ್ನೇಹಿತನಿಗೆ ಚಾಕು ಇರಿತ

ಜನವರಿ 31ರಂದು ವೀಡಿಯೋಗಳನ್ನ ತಮ್ಮ ಖಾತೆಯಲ್ಲಿ ಹಂಚಿಕೊಂಡಿರುವುದರ ಬಗ್ಗೆ ಚರ್ಚೆ ಶುರುವಾಗಿದೆ. ತೇಜಸ್ವಿ ಸೂರ್ಯ ಸಂಸದರಾಗಿ ಸಾರ್ವಜನಿಕ ಗೋಡೆಗಳಲ್ಲಿ ಪೇಂಟಿಂಗ್ ಮಾಡಿರೋದರ ಬಗ್ಗೆ ಸರಿ-ತಪ್ಪು ಚರ್ಚೆ ಶುರುವಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಬಿಬಿಎಂಪಿ ಕೇಸ್ ಹಾಕುತ್ತಾ ಎನ್ನುವ ಪ್ರಶ್ನೆ ಎದ್ದಿದೆ.

ದಾಳಿ ಮಾಡಿದಾಗ ಸರಿ ಇಲ್ಲ ಅಂತಾರೆ, ಈಗ ಸಿಬಿಐ ಪರವಾಗಿ ಮಾತನಾಡ್ತಾರೆ: ತೇಜಸ್ವಿ ಸೂರ್ಯ

ಈ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿರುವ ವಿಶೇಷ ಆಯುಕ್ತ ಜಯರಾಮ್ ರಾಯಪುರ, ದಕ್ಷಿಣ ವಲಯದಲ್ಲಿ ಗೋಡೆ ಮೇಲೆ ಕಮಲ ಚಿತ್ರ ಪೇಂಟಿಂಗ್ ಮಾಡಿರುವುದು ಬಿಬಿಎಂಪಿ ಗಮನಕ್ಕೆ ಬಂದಿದೆ. ಈ ಬಗ್ಗೆ ನಾವು ಸುಮೋಟೋ ಕೇಸ್ ದಾಖಲು ಮಾಡ್ತೀವಿ. ಯಾರೇ ಆಗ್ಲಿ ಈ ರೀತಿಯ ಕೃತ್ಯ ಮಾಡಿದ್ರೆ ಅದು ಅಫೇನ್ಸ್ ಆಗುತ್ತೆ. ಕೇಸ್ ದಾಖಲು ಮಾಡ್ತೀವಿ ಎಂದು ಎಚ್ಚರಿಕೆ ನೀಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026254 0 0 0
<![CDATA[ಸಾನ್ಯಾ ಅಯ್ಯರ್ ವಿವಾದ : ಕಂಬಳ ಸಮಿತಿಯಿಂದ ದೇವರ ಬಳಿ ದೂರು]]> https://publictv.in/sanya-iyer-controversy-complaint-to-god-by-kambal-committee/ Thu, 02 Feb 2023 07:11:06 +0000 https://publictv.in/?p=1026258 ಕಿರುತೆರೆ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ ಸಾನ್ಯಾ (Sanya Iyer) ಇತ್ತೀಚೆಗಷ್ಟೇ ಪುತ್ತೂರಿನಲ್ಲಿ (Puttur) ನಡೆದ ಕೋಟಿ ಚೆನ್ನಯ್ಯ ಜೋಡುಕರೆ ಕಂಬಳಕ್ಕೆ (Kambala) ಅತಿಥಿಯಾಗಿ ಭಾಗಿಯಾಗಿದ್ದರು. ಈ ವೇಳೆ ಕುಡಿದ ಮತ್ತಿನಲ್ಲಿದ್ದ ಯುವಕನೊಬ್ಬ ತಮಗೆ ತೊಂದರೆ ನೀಡಿದ ಎನ್ನುವ ಕಾರಣಕ್ಕಾಗಿ ಆಯೋಜಕರ ಮೇಲೆ ಗರಂ ಆಗಿದ್ದರು. ಸಾನ್ಯಾ ಮತ್ತು ಸ್ನೇಹಿತರು ಆಯೋಜಕರನ್ನು ತರಾಟೆಗೆ ತಗೆದುಕೊಂಡ ವಿಡಿಯೋ ಸಖತ್ ವೈರಲ್ ಕೂಡ ಆಗಿತ್ತು. ಇದೊಂದು ದೊಡ್ಡ ವಿವಾದವಾಗಿಯೇ ಮಾರ್ಪಟ್ಟಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಕಂಬಳ ಸಮಿತಿ ದೇವರ ಬಳಿ ದೂರು ನೀಡಿದೆ.

ಪುತ್ತೂರಿನ ಕೋಟಿ ಚೆನ್ನಯ್ಯ ಜೋಡುಕರೆ ಕಂಬಳಕ್ಕೆ ಸಾನ್ಯಾ ಅತಿಥಿಯಾಗಿ ಬಂದು, ತುಳು ನಾಡಿನ ಬಗ್ಗೆ ಮೆಚ್ಚಿ ಮಾತನಾಡಿದ್ದರು. ಐ ಲವ್ ಯೂ ಪುತ್ತೂರು ಎಂದು ಹೇಳುವ ಮೂಲಕ ಅಲ್ಲಿನ ಜನರ ಪ್ರೀತಿಗೆ ಪಾತ್ರರಾಗಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ಹೊರಟು ಹೋಗಿದ್ದರು. ಆದರೆ, ಮತ್ತೆ ಅವರು ಕಂಬಳ ನೋಡುವುದಕ್ಕಾಗಿ ಸ್ನೇಹಿತೆಯರ ಜೊತೆ ವಾಪಸ್ಸಾಗಿದ್ದಾರೆ. ಆ ವೇಳೆಯಲ್ಲಿ ಹುಡುಗನೊಬ್ಬ ಸಾನ್ಯಾ ಅಯ್ಯರ್ ಜೊತೆ ಸೆಲ್ಫಿ ತಗೆದುಕೊಳ್ಳುವ ನೆಪದಲ್ಲಿ ಕೈ ಹಿಡಿದು ಎಳೆದ ಎಂದು ಹೇಳಲಾಗುತ್ತಿದೆ. ಈ ವಿಚಾರ ಕಂಬಳ ಸಮಿತಿಯ ಗಮನಕ್ಕೆ ಬಂದಿಲ್ಲ ಎನ್ನುತ್ತಾರೆ ಕಂಬಳ ಸಮಿತಿ ಗೌರವಾಧ್ಯಕ್ಷೆ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ (Shakuntala Shetty). ಇದನ್ನೂ ಓದಿ: ಅಪಘಾತವಾಗಿ ಎರಡು ವರ್ಷ: ನಟಿ ರಿಷಿಕಾ ಸಿಂಗ್ ಬದುಕುಳಿದಿದ್ದೇ ಪವಾಡ

 

ಸುಖಾಸುಮ್ಮನೆ ಕಂಬಳ ಸಮಿತಿಯನ್ನು ಗುರಿ ಮಾಡುತ್ತಿರುವುದು ತಮಗೆ ಬೇಸರ ತಂದಿದೆ ಎನ್ನುವ ಶೆಟ್ಟಿ, ಕಂಬಳ ಸಮಿತಿಯನ್ನು ಕೆಟ್ಟ ಶಬ್ದಗಳಿಂದ ನಿಂದಿಸಲಾಗುತ್ತಿದೆ. ಹಾಗಾಗಿ ನಿಂದಿಸಿದವರನ್ನು ನೀನೇ ನೋಡಿಕೋ ದೇವಾ ಎಂದು ಮಹಾಲಿಂಗೇಶ್ವರನ ಬಳಿ ಪ್ರಾರ್ಥನೆ ಸಲ್ಲಿಸಿರುವುದಾಗಿ ಅವರು ಹೇಳಿದ್ದಾರೆ. ಯಾರೋ ಅಸಭ್ಯವಾಗಿ ವರ್ತಿಸಿದ್ದಾರೆಂದು ಇನ್ನ್ಯಾರನ್ನೋ ಗುರಿ ಮಾಡುವುದು ತಪ್ಪು. ಈ ಕಾರಣಕ್ಕಾಗಿಯೇ ತಾವು ದೇವರ ಬಳಿ ನ್ಯಾಯ ಕೇಳಲು ಬಂದಿದ್ದೇವೆ ಎಂದಿದ್ದಾರೆ.

ಈ ವಿಷಯದಲ್ಲಿ ತಾವು ಸಾನ್ಯಾ ಪರವಾಗಿ ನಿಲ್ಲುತ್ತೇವೆ ಎನ್ನುವ ಕಂಬಳ ಸಮಿತಿ, ಆ ನಟಿ ಪೊಲೀಸರಿಗೆ ದೂರು ನೀಡಲಿ. ಆಕೆಗೆ ಬೇಕಿರುವ ಎಲ್ಲಾ ಸಹಾಯವನ್ನು ಸಮಿತಿ ಮಾಡುತ್ತದೆ ಎಂದೂ ಅವರು ಹೇಳಿದ್ದಾರೆ. ಕೆಲವು ಶಕ್ತಿಗಳು ಈ ಪ್ರಕರಣಕ್ಕೆ ಹಿಂದೂ, ಮುಸ್ಲಿಂ ರೂಪವನ್ನು ನೀಡಲಾಗುತ್ತಿರುವುದಕ್ಕೆ ಬೇಸರವನ್ನೂ ಅವರು ವ್ಯಕ್ತಪಡಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026258 0 0 0
<![CDATA[ಅಯೋಧ್ಯೆ ರಾಮಮಂದಿರ ನಿರ್ಮಾಣ - ನೇಪಾಳದಿಂದ ಬಂತು 6 ಕೋಟಿ ವರ್ಷ ಹಳೆಯ ಸಾಲಿಗ್ರಾಮ ಶಿಲೆ]]> https://publictv.in/construction-of-ayodhya-ram-mandir-6-crore-year-old-shaligram-rocks-came-from-nepal/ Thu, 02 Feb 2023 07:28:17 +0000 https://publictv.in/?p=1026266 ಲಕ್ನೋ: ಅಯೋಧ್ಯೆಯಲ್ಲಿ (Ayodhya) ಭವ್ಯ ರಾಮಮಂದಿರ (Ram Mandir) ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಗರ್ಭಗುಡಿಯಲ್ಲಿ ಭಗವಾನ್ ರಾಮ (Ram) ಮತ್ತು ಜಾನಕಿ ದೇವಿಯ ವಿಗ್ರಹಗಳನ್ನು (Idols) ಕೆತ್ತನೆ ಮಾಡಲು 2 ಅಪರೂಪದ ಸಾಲಿಗ್ರಾಮ ಶಿಲೆಗಳನ್ನು (Shaligram Rock) ಗುರುವಾರ ನೇಪಾಳದಿಂದ (Nepal) ತರಿಸಲಾಗಿದೆ.

ಅತ್ಯಂತ ವಿಶೇಷವಾದ ಈ ಶಿಲೆಗಳು ಬರೋಬ್ಬರಿ 6 ಕೋಟಿ ವರ್ಷ ಹಳೆಯದು ಎನ್ನಲಾಗಿದೆ. 2 ಶಿಲೆಗಳ ಪೈಕಿ ಒಂದು 26 ಟನ್ ತೂಕವಿದ್ದರೆ, ಇನ್ನೊಂದು ಶಿಲೆ 14 ಟನ್‌ಗಳಷ್ಟು ತೂಗುತ್ತದೆ. ಇದನ್ನು ವಿಶ್ವ ಹಿಂದೂ ಪರಿಷತ್‌ನ ರಾಷ್ಟ್ರೀಯ ಕಾರ್ಯದರ್ಶಿ ರಾಜೇಂದ್ರ ಸಿಂಗ್ ಅವರ ನೇತೃತ್ವದಲ್ಲಿ ನೇಪಾಳದ ಮುಸ್ತಾಂಗ್ ಜಿಲ್ಲೆಯಿಂದ ಅಯೋಧ್ಯೆಗೆ ತರಿಸಲಾಗಿದೆ. ಶಿಲೆಗಳನ್ನು ತರಿಸಲು 2 ವಿಭಿನ್ನ ಟ್ರಕ್‌ಗಳನ್ನು ಬಳಸಲಾಗಿದೆ.

ಈ ವಿಶೇಷ ಶಿಲೆಗಳನ್ನು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಹಸ್ತಾಂತರಿಸುವುದಕ್ಕೂ ಮುನ್ನ ರಾಮನ ಜನ್ಮಸ್ಥಳದಲ್ಲಿ ಅರ್ಚಕರು ಹಾಗೂ ಸ್ಥಳೀಯರು ಹೂಮಾಲೆಗಳಿಂದ ಅಲಂಕರಿಸಿ, ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ರೈತರಿಗೆ ಕನ್ಯೆ ಕೊಡಲಿ, ಜನರ ಮನಸ್ಸು ಬದಲಾಗಲಿ – ರಥೋತ್ಸವದಲ್ಲಿ ಹರಕೆ ತೀರಿಸಿದ ರೈತ

ಅಪರೂಪ ಶಿಲೆಗಳ ವಿಶೇಷತೆ: ಶ್ರೀರಾಮ ಹಾಗೂ ಸೀತಾ ಮಾತೆಯ ವಿಗ್ರಗಳನ್ನು ಕೆತ್ತಲಾಗುವ ಈ ವಿಶೇಷ ಶಿಲೆಗಳು ನೇಪಾಳದ ಮುಸ್ತಾಂಗ್ ಜಿಲ್ಲೆಯ ಸಾಲಿಗ್ರಾಮ ಅಥವಾ ಮುಕ್ತಿನಾಥ (ಮೋಕ್ಷದ ಸ್ಥಳ) ಸಮೀಪವಿರುವ ಸ್ಥಳದಲ್ಲಿ ಗಂಡಕಿ ನದಿ ಬಳಿ ದೊರಕಿವೆ.

ಈ ಶಿಲೆಗಳಿಂದ ಶ್ರೀರಾಮನ ಮಗುವಿನ ರೂಪದ ವಿಗ್ರಹವನ್ನು ಕೆತ್ತಲು ತೀರ್ಮಾನಿಸಲಾಗಿದೆ. ಈ ವಿಗ್ರಹವನ್ನು ರಾಮಮಂದಿರದ ಗರ್ಭಗುಡಿಯಲ್ಲಿ ಇರಿಸಲಾಗುತ್ತದೆ. ಮುಂದಿನ ವರ್ಷ ಜನವರಿಯಲ್ಲಿ ಮಕರ ಸಂಕ್ರಾಂತಿಯ ಸಂದರ್ಭ ಮೂರ್ತಿ ಸಿದ್ಧವಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 50 ಸಾವಿರ ವರ್ಷಕ್ಕೊಮ್ಮೆ ಗೋಚರಿಸುವ ವಿಸ್ಮಯ – ಬೆಂಗಳೂರಲ್ಲಿ ಗೋಚರಿಸಲಿಲ್ಲ ಹಸಿರು ಧೂಮಕೇತು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026266 0 0 0
<![CDATA[ಖ್ಯಾತ ನಟ ನಿತಿನ್ ಪಾಲಾದ ‘ಕಬ್ಜ’ ಸಿನಿಮಾದ ಆಂಧ್ರ-ತೆಲಂಗಾಣ ಹಕ್ಕು]]> https://publictv.in/andhra-telangana-rights-of-famous-actor-nitin-palas-movie-kabzaa/ Thu, 02 Feb 2023 07:34:22 +0000 https://publictv.in/?p=1026271 ನ್ನಡದ ಮತ್ತೊಂದು ಭಾರೀ ಬಜೆಟ್ ಸಿನಿಮಾ ‘ಕಬ್ಜ’ (Kabzaa) ಇನ್ನೇನು ತೆರೆಗೆ ಬರಲು ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಫೆ.4 ರಂದು ಹೈದರಾಬಾದ್ ನಲ್ಲಿ ಈ ಸಿನಿಮಾದ ಹಾಡೊಂದನ್ನು ಬಿಡುಗಡೆ ಆಗುತ್ತಿದ್ದು, ಅದಕ್ಕೂ ಮುನ್ನ ಆಂಧ್ರ (Andhra Pradesh) ಮತ್ತು ತೆಲಂಗಾಣದ (Telangana) ವಿತರಣಾ ಹಕ್ಕು ಮಾರಾಟವಾಗಿದೆ. ತೆಲುಗಿನ ಖ್ಯಾತ ನಟ ನಿತಿನ್ (Nitin) ಈ ಸಿನಿಮಾವನ್ನು ಎರಡೂ ರಾಜ್ಯಗಳಿಗೆ ವಿತರಣೆ ಮಾಡುವ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಉಪೇಂದ್ರ (Upendra) ಮತ್ತು ಸುದೀಪ್ (Sudeep) ಅವರನ್ನು ನಿಮ್ಮ ಮುಂದೆ ತರಲು ಖುಷಿ ಆಗುತ್ತಿದೆ ಎಂದು ಬರೆದುಕೊಂಡಿದ್ದಾರೆ.

ಕಬ್ಜ ಸಿನಿಮಾದ ಹಿಂದಿ ಹಕ್ಕುಗಳು ಈಗಾಗಲೇ ಭರ್ಜರಿಯಾಗಿಯೇ ಮಾರಾಟವಾಗಿವೆ. ಬಾಲಿವುಡ್ ನ ಪ್ರತಿಷ್ಠಿತ ಸಂಸ್ಥೆಯೇ ಹಿಂದಿಯಲ್ಲಿ ಸಿನಿಮಾ ರಿಲೀಸ್ ಮಾಡುತ್ತಿದೆ. ಅಲ್ಲದೇ, ಚಿತ್ರದ ಟ್ರೈಲರ್ ಬಿಡುಗಡೆಯನ್ನು ಮುಂಬೈನಲ್ಲಿ ಮಾಡಲು ಸಿದ್ಧತೆ ಕೂಡ ನಡೆಸಿದೆ. ಈ ಹೊತ್ತಿನಲ್ಲಿ ತೆಲುಗಿನ ಹಕ್ಕು ಮತ್ತೋರ್ವ ಖ್ಯಾತ ನಟನ ಸಂಸ್ಥೆಗೆ ಮಾರಾಟವಾಗಿದ್ದು, ಸಹಜವಾಗಿಯೇ ನಿರ್ದೇಶಕ ಆರ್.ಚಂದ್ರು ಅವರಿಗೆ ಸಂಭ್ರಮ ತಂದಿದೆ.  ನಟ ನಿತಿನ್ ಅವರಿಗೆ ಚಂದ್ರು (R. Chandru) ಕೂಡ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಇದನ್ನೂ ಓದಿ: ನಟಿ ಲಾವಣ್ಯ ಜೊತೆ ಹಸೆಮಣೆ ಏರಲು ರೆಡಿಯಾದ ವರುಣ್‌ ತೇಜ್‌

ಕಬ್ಜ ಕನ್ನಡದ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಒಂಬತ್ತಕ್ಕೂ ಹೆಚ್ಚು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ. ಕೆಜಿಎಫ್ 2 ಸಿನಿಮಾದ ನಂತರ ಮತ್ತೊಂದು ಕನ್ನಡದ ಸಿನಿಮಾ ಭಾರೀ ಸದ್ದು ಮಾಡುತ್ತಿದ್ದು, ಈಗಾಗಲೇ ಭಾರತೀಯ ಸಿನಿಮಾ ರಂಗ ಮತ್ತೊಮ್ಮೆ ಸ್ಯಾಂಡಲ್ ವುಡ್ ನತ್ತ ತಿರುಗಿ ನೋಡುತ್ತಿದೆ. ಈಗಾಗಲೇ ಹಲವಾರು ಯಶಸ್ವಿ ಸಿನಿಮಾಗಳನ್ನು ನೀಡಿರುವ ಚಂದ್ರು, ಈಗ ಮತ್ತೊಂದು ಅದ್ಧೂರಿ ಸಿನಿಮಾವನ್ನೇ ನಿರ್ದೇಶನ ಮಾಡಿದ್ದಾರೆ. ಈ ಮೂಲಕ ಭಾರೀ ನಿರೀಕ್ಷೆ ಮೂಡಿಸಿದ್ದಾರೆ.

ಉಪೇಂದ್ರ, ಸುದೀಪ್ ಮತ್ತು ಚಂದ್ರು ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಮೇಕಿಂಗ್ ನಿಂದಾಗಿಯೇ ನಿರೀಕ್ಷೆ ಹೆಚ್ಚಿಸಿದೆ. ಅದ್ಧೂರಿ ಮೇಕಿಂಗ್, ಭರ್ಜರಿ ತಾರಾಗಣ, ಸೆಟ್, ಹಿನ್ನೆಲೆ ಸಂಗೀತ ಹೀಗೆ ಪ್ರತಿ ವಿಭಾಗದಲ್ಲೂ ಸಿನಿಮಾ ಶ್ರೀಮಂತಿಕೆಯನ್ನು ಹೊತ್ತು ತರುತ್ತಿದೆ. ಹಾಗಾಗಿ ಈ ಸಿನಿಮಾ ಕೂಡ ಮತ್ತೊಂದು ಇತಿಹಾಸ ಬರೆಯಲಿದೆ ಎಂದು ಬಣ್ಣಿಸಲಾಗುತ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026271 0 0 0
<![CDATA[ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರುಗಳ ಸುರಿಮಳೆ - 7 ಕೇಸ್ ದಾಖಲು]]> https://publictv.in/7-cases-registered-in-lokayukta-against-siddaramaiah/ Thu, 02 Feb 2023 07:35:36 +0000 https://publictv.in/?p=1026275 ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಆರ್. ರಮೇಶ್ (NR Ramesh) ಲೋಕಾಯುಕ್ತಕ್ಕೆ ದಾಖಲೆ ಸಮೇತ ದೂರು ನೀಡಿದ್ದಾರೆ.

10 ಬೃಹತ್ ಹಗರಣಗಳ ಬಗ್ಗೆ ಎನ್. ಆರ್.ರಮೇಶ್ ಲೋಕಾಯುಕ್ತಕ್ಕೆ ದೂರ ನೀಡಿದ್ದಾರೆ. ದೂರಿನಲ್ಲಿ ಸಿದ್ದರಾಮಯ್ಯ, ರಾಬರ್ಟ್ ವಾದ್ರಾ (Robert Vadra), ಕೆ. ಜೆ. ಜಾರ್ಜ್ (KJ George), ಕೃಷ್ಣ ಭೈರೇಗೌಡ (Krishne Byre Gowda), ಯು. ಟಿ. ಖಾದರ್ (UT Khader), ಎಂ.ಬಿ. ಪಾಟೀಲ್, ಜಮೀರ್ ಅಹಮ್ಮದ್, ದಿನೇಶ್ ಗುಂಡೂರಾವ್, ಎಂ.ಕೃಷ್ಣಪ್ಪ, ಎನ್.ಎ. ಹ್ಯಾರೀಸ್ ಹಾಗೂ ಪ್ರಿಯಾ ಕೃಷ್ಣ ವಿರುದ್ಧ ದೂರು ದಾಖಲಾಗಿದೆ.

9 ಮಂದಿ ಹಿರಿಯ ಐಎಎಸ್ ಅಧಿಕಾರಿಗಳು, 5 ಮಂದಿ ಕೆಎಎಸ್ ಅಧಿಕಾರಿಗಳು ಸೇರಿದಂತೆ 21 ಅಧಿಕಾರಿಗಳ ವಿರುದ್ಧ 3,728 ಪುಟಗಳ ಸಂಪೂರ್ಣ ದಾಖಲೆಗಳ ಸಹಿತ 10 ದೂರುಗಳು ಸಲ್ಲಿಕೆಯಾಗಿದೆ. ಅಷ್ಟೇ ಅಲ್ಲದೇ 62 ಗಂಟೆಗಳ ಅವಧಿಯ ವೀಡಿಯೋ ತುಣುಕುಗಳು ಮತ್ತು 900ಕ್ಕೂ ಹೆಚ್ಚು ಛಾಯಾಚಿತ್ರಗಳನ್ನೊಳಗೊಂಡ 2 ಡಿವಿಡಿಗಳು ಬಿಡುಗಡೆಯಾಗಿವೆ.

ಭ್ರಷ್ಟಾಚಾರ, ವಂಚನೆ, ಅಧಿಕಾರ ದುರುಪಯೋಗ, ನಕಲಿ ದಾಖಲೆ ತಯಾರಿಕೆ ಮತ್ತು ಸರ್ಕಾರಿ ಭೂಕಬಳಿಕೆ ಪ್ರಕರಣಗಳು ದಾಖಲಾಗಿದೆ. ಅಷ್ಟೇ ಅಲ್ಲದೇ ಸಿದ್ದರಾಮಯ್ಯ ವಿರುದ್ಧವೇ 7 ದೂರುಗಳು ದಾಖಲಾಗಿದೆ.

ಈ ಬಗ್ಗೆ ರಮೇಶ್ ಕುಮಾರ್ ಮಾತನಾಡಿ, ಕರ್ನಾಟಕ ರಾಜಕಾರಣ ಇತಿಹಾಸದಲ್ಲಿ ಒಂದೇ ಬಾರಿಗೆ 10 ಬೃಹತ್ ಹಗರಣ ಇದಾಗಿದ್ದು, ಬೃಹತ್ ಹಗರಣಗಳ ಲೋಕಾಯುಕ್ತರಿಗೆ ದೂರುಗಳ ಸುರಿಮಳೆ ಆಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಾದ್ರಾ, ದಿನೇಶ್ ಗುಂಡೂರಾವ್, ಕೆ.ಜೆ ಜಾರ್ಜ್ ಸೇರಿದಂತೆ ಅನೇಕರ ವಿರುದ್ಧ ದೂರು ನೀಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಹಾಸನದಲ್ಲಿ ಮತ್ತೆ ಅಭ್ಯರ್ಥಿ ಗೊಂದಲ – ಕುತೂಹಲ ಮೂಡಿಸಿದ ಶಿವಲಿಂಗೇಗೌಡರ ನಡೆ

ವಂಚನೆ, ಭ್ರಷ್ಟಾಚಾರ, ಭೂ ಕಬಳಿಕೆ ಆಧಾರದ ಮೇಲೆ ದೂರು ಸಲ್ಲಿಕೆಯಾಗಿದ್ದು, ಕೃಷಿ ಭಾಗ್ಯ ಯೋಜನೆ ಅಡಿ ಸಿದ್ದರಾಮಯ್ಯ ಮತ್ತು ಕೃಷ್ಣ ಭೈರೇಗೌಡರು ಬೃಹತ್ ಹಗರಣ ಮಾಡಿದ್ದಾರೆ. ಯು.ಟಿ ಖಾದರ್ ಮತ್ತು ಸಿದ್ದರಾಮಯ್ಯ ಅವರು ಜೊತೆಗೂಡಿ ಭ್ರಷ್ಟಾಚಾರ ಮಾಡಿ ಹಣ ಕಬಳಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಕೆ.ಜೆ ಜಾರ್ಜ್ ಸೇರಿ 40 ಕೋಟಿ ರೂ. ಬೃಹತ್ ಹಗರಣ ಮಾಡಿದ್ದಾರೆ. ಬಿಬಿಎಂಪಿ ಎಲ್‍ಇಡಿ ಬೀದಿದೀಪ ಅಳವಡಿಕೆಯಲ್ಲಿ 1,600 ಹಗರಣ ಆಗಿದೆ. ಅದರ ವಿರುದ್ಧ ದೂರು ನೀಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ತಮಿಳುನಾಡಿನಲ್ಲಿ ಅಕಾಲಿಕ ಮಳೆ – ನಾಗಪಟ್ಟಿಣಂನಲ್ಲಿ ಶಾಲೆಗಳಿಗೆ ರಜೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026275 0 0 0
<![CDATA[ರಾಕಿಂಗ್ ಸ್ಟಾರ್ ಮನೆ ಮುಂದೆ ಜನಸಾಗರ: ಯಶ್‌ ಜೊತೆಗೆ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್]]> https://publictv.in/national-star-yash-met-his-fans-at-his-bangalore-golf-road-residency/ Thu, 02 Feb 2023 07:56:47 +0000 https://publictv.in/?p=1026281 ರಾಕಿಂಗ್ ಸ್ಟಾರ್ ಯಶ್ (Rocking Star Yash) ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಯಶ್‌ಗೆ ಫ್ಯಾನ್ಸ್ ಇದ್ದಾರೆ. ಈ ಬಾರಿ ತಮ್ಮ ಹುಟ್ಟುಹಬ್ಬಕ್ಕೆ ಯಶ್ ಬ್ರೇಕ್ ಹಾಕಿದ್ದ ಬೆನ್ನಲ್ಲೇ ಈಗ ರಾಕಿ ಬಾಯ್ ಅವರನ್ನ ನೋಡಲು ಮನೆ ಮುಂದೆ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದಾರೆ.

`ಕೆಜಿಎಫ್ 2' (Kgf 2) ಸೂಪರ್ ಸಕ್ಸಸ್ ನಂತರ ಯಶ್ ಸಿನಿಮಾಗಾಗಿ ಅಭಿಮಾನಿಗಳು ಎದುರು ನೋಡ್ತಿದ್ದಾರೆ. ಹೀಗಿರುವಾಗ ನೆಚ್ಚಿನ ನಟನನ್ನು ನೋಡಲು ಬೇರೇ ಬೇರೇ ರಾಜ್ಯಗಳಿಂದ ಅಭಿಮಾನಿಗಳು ಯಶ್ ಮನೆ ಮುಂದೆ ಬೀಡು ಬಿಟ್ಟಿದ್ದಾರೆ. ಕಿಲೋ ಮೀಟರ್ ಉದ್ದದ ಸಾಲಿನಲ್ಲಿ ಯಶ್‌ಗಾಗಿ ಕಾದಿದ್ದಾರೆ. ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಅನಾರೋಗ್ಯದ ಬಳಿಕ ಮಾಸ್ ಲುಕ್‌ನಲ್ಲಿ ಎಂಟ್ರಿ ಕೊಟ್ಟ ಸಮಂತಾ

ನಟ ಯಶ್ ಅವರು ಬೆಂಗಳೂರಿನ ಗಾಲ್ಫ್ ರಸ್ತೆಯಲ್ಲಿ (Golf Road) ಮನೆಯನ್ನು ಹೊಂದಿದ್ದಾರೆ. ಯಶ್ ಮನೆ ಬಳಿ ಸಾವಿರಾರು ಜನ ಜಮಾಯಿಸಿ ರಾಕಿ ಬಾಯ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಅನೇಕರು ಅವರ ಭಾವಚಿತ್ರವನ್ನು ಪೇಂಟ್ ಮಾಡಿ ತಂದಿದ್ದಾರೆ. ಯಶ್ ತಮ್ಮ ಹುಟ್ಟುಹಬ್ಬಕ್ಕೆ ಸಿಗದೇ ಇರುವ ಕಾರಣ, ಈಗ ನಟನನ್ನು ಭೇಟಿಯಾಗಬೇಕು ಎಂದು ಬಿಹಾರ. ಉತ್ತರ ಪ್ರದೇಶದಿಂದ ಸೇರಿದಂತೆ ಹಲವು ಕಡೆಯಿಂದ ಬಂದು ನಟನ ಮನೆಗೆ ಭೇಟಿ ನೀಡಿದ್ದಾರೆ. ಯಶ್ ಕೂಡ ಅಭಿಮಾನಿಗಳ (Fans) ಆಸೆಯಂತೆ ಅವರನ್ನ ಭೇಟಿಯಾಗಿ ಫೋಟೋಗೆ ಪೋಸ್ ನೀಡಿದ್ದಾರೆ.

 
View this post on Instagram
 

A post shared by Yash™ (@yash_kingdom_forever)

`ಕೆಜಿಎಫ್ 2' ಬಳಿಕ ಯಶ್ 19ನೇ ಸಿನಿಮಾಗೆ ಕೆವಿಎನ್ (Kvn) ಸಂಸ್ಥೆ ಬಂಡವಾಳ ಹೂಡಲಿದೆ ಎನ್ನಲಾಗುತ್ತಿದೆ. ಇನ್ನೂ ಅಧಿಕೃತ ಅಪ್‌ಡೇಟ್‌ ಸಿಗುವವರೆಗೂ ಕಾದುನೋಡಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026281 0 0 0
<![CDATA[ಶರಾವತಿ ಸಂತ್ರಸ್ತರಿಗೆ ಜಮೀನು ಹಕ್ಕುಪತ್ರ ನೀಡಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ: ಬಿಎಸ್‌ವೈ]]> https://publictv.in/bs-yediyurappa-issue-land-title-deeds-to-sharavathi-victims-submission-of-proposal-to-the-center/ Thu, 02 Feb 2023 07:44:17 +0000 https://publictv.in/?p=1026283 ಬೆಂಗಳೂರು: ಶರಾವತಿ ಯೋಜನೆಯಿಂದ (Sharavati Project) ಭೂಮಿ ಕಳೆದುಕೊಂಡವರಿಗೆ ಜಮೀನು ಹಕ್ಕು ನೀಡುವ ಪ್ರಕ್ರಿಯೆ ಪ್ರಾರಂಭ ಮಾಡಲಾಗಿದೆ. ಈ ಕುರಿತು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ (BS Yediyurappa) ತಿಳಿಸಿದರು.

ಗೃಹ ಸಚಿವ ಆರಗ (Araga Jnanendra) ನೇತೃತ್ವದಲ್ಲಿ ಶರಾವತಿ ಸಂತ್ರಸ್ತರ ಸಮಸ್ಯೆ ಕುರಿತು ಸಭೆ ನಡೆಸಲಾಯಿತು.‌ ಸಭೆ ಬಳಿಕ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಶರಾವತಿ ಸಂತ್ರಸ್ತರಿಗೆ ತಾವು ಉಳುಮೆ ಮಾಡುವ ಜಮೀನು ಹಕ್ಕು ನೀಡುವುದು 60 ವರ್ಷದ ಸಮಸ್ಯೆ ಆಗಿತ್ತು. ಮೊನ್ನೆ ಕೇಂದ್ರ ಅರಣ್ಯ ಸಚಿವರ ಭೇಟಿ ಮಾಡಿದ್ವಿ. ಅವರು ಎಲ್ಲಾ ಸರ್ವೆ ಮಾಡಿ ಪ್ರಪೋಸಲ್ ಕಳಿಸಿ ಎಂದಿದ್ದಾರೆ. ಹೀಗಾಗಿ ಪ್ರಸ್ತಾವನೆ ಸಿದ್ಧ ಪಡಿಸಲಾಗಿದೆ ಎಂದರು.

ಶರಾವತಿ ಯೋಜನೆಗೆ ಭೂಮಿ ಕೊಟ್ಟವರಿಗೆ ಈಗ ಭೂಮಿ ಇಲ್ಲದಂತೆ ಆಗಿದೆ. ಈಗಾಗಲೇ ಜಿಲ್ಲಾಡಳಿತ ಸರ್ವೆ ಮಾಡಿ ಪ್ರಸ್ತಾವನೆ ಸಿದ್ಧಪಡಿಸಿದೆ. ಸುಮಾರು 9 ಸಾವಿರ ಎಕರೆ ಜಮೀನು ಹಕ್ಕು ನೀಡುವುದಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ ಕಳಿಸುತ್ತೇವೆ. ಸಂತ್ರಸ್ತರ ಸಮಸ್ಯೆ ಪರಿಹಾರ ಮಾಡೋ ಕೆಲಸ ಮಾಡುತ್ತೇವೆ ಎಂದರು. ಇದನ್ನೂ ಓದಿ:  ಸಾರ್ವಜನಿಕ ಸ್ಥಳಗಳಲ್ಲಿ ಕಮಲ ಪೇಂಟಿಂಗ್ – ಸಂಸದ ತೇಜಸ್ವಿ ಸೂರ್ಯ ವಿರುದ್ಧ BBMP ಗರಂ

ಇವತ್ತೇ ಕೇಂದ್ರ ಸರ್ಕಾರಕ್ಕೆ ಪ್ರಪೋಸಲ್ ಕಳಿಸಿಕೊಡುತ್ತೇವೆ. 11-12 ಸಾವಿರ ಕುಟುಂಬಕ್ಕೆ ಇದರಿಂದ ಪರಿಹಾರ ಸಿಗಲಿದೆ ಎಂದು ಯಡಿಯೂರಪ್ಪ ತಿಳಿಸಿದರು. ಸಭೆಯಲ್ಲಿ ಸಚಿವ ಆರಗ ಜ್ಞಾನೇಂದ್ರ, ಸಂಸದ ರಾಘವೇಂದ್ರ, ಶಾಸಕ ಹರತಾಳು ಹಾಲಪ್ಪ ಉಪಸ್ಥಿತಿ ಇದ್ದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ನಿರ್ಮಾಣ – ನೇಪಾಳದಿಂದ ಬಂತು 6 ಕೋಟಿ ವರ್ಷ ಹಳೆಯ ಸಾಲಿಗ್ರಾಮ ಬಂಡೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026283 0 0 0
<![CDATA[ಆರ್ಡರ್ ತಲುಪಿಸಲು ಹೋದ ಡೆಲಿವರಿ ಬಾಯ್‌ಗೆ ಮಹಿಳೆ ಚಪ್ಪಲಿ ಏಟು!]]> https://publictv.in/a-north-india-women-slaped-on-slipper-to-delivery-boy/ Thu, 02 Feb 2023 07:50:57 +0000 https://publictv.in/?p=1026284 ಬೆಂಗಳೂರು: ಆರ್ಡರ್ ಮಾಡಿದ ವಸ್ತುಗಳನ್ನು ತಲುಪಿಸಲು ಹೋದಾಗ ತನಗೆ ಚಪ್ಪಲಿಯಿಂದ ಹೊಡೆದು ಅವಮಾನ ಮಾಡಿರುವುದಾಗಿ ಡೆಲಿವರಿ ಬಾಯ್ (Delivery Boy) ಒಬ್ಬರಿಂದ ಗಂಭೀರ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮಹಿಳೆ ವರ್ತನೆ ಖಂಡಿಸಿ ಡೆಲಿವರಿ ಬಾಯ್‌ಗಳು ಪ್ರತಿಭಟನೆ (Protest) ನಡೆಸಿದ್ದಾರೆ.

ಹೆಬ್ಬುಗೋಡಿ ಪೊಲೀಸ್ ಠಾಣಾ (Hebbagodi Police Station) ವ್ಯಾಪ್ತಿಯ ಪ್ರೆಸ್ಟಿಜ್ ಸನ್‌ರೈಸ್ ಪಾರ್ಕ್ ನಾರ್ವುಡ್ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದೆ. ಆರ್ಡರ್ ಮಾಡಿದ ವಸ್ತುಗಳಿಗೆ ಹಣ ಕೊಡದೇ ಮಹಿಳೆ ಕ್ಯಾತೆ ತೆಗೆದಿದ್ದಾಳೆ. ಇದನ್ನ ಪ್ರಶ್ನೆ ಮಾಡಿದ್ದಕ್ಕೆ ಉತ್ತರ ಭಾರತ ಮೂಲದ ಮಹಿಳೆ (North India Women) ನನ್ನ ಮೇಲೆ ಹಲ್ಲೆ ಮಾಡಿದ್ರು ಎಂದು ಡೆಲಿವರಿ ಬಾಯ್ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ – ವಿಷ ಸೇವಿಸಿ ಟೆಕ್ಕಿ ಗೃಹಿಣಿ ಆತ್ಮಹತ್ಯೆ 

ಅಪಾರ್ಟ್ಮೆಂಟ್‌ನ ಶ್ರೀನಿ ಎಂಬ ಮಹಿಳೆ ಗೃಹಪಯೋಗಿ ಸಾಮಾಗ್ರಿಗಳನ್ನ ಆರ್ಡರ್ ಮಾಡಿದ್ದರು. ಬುಕ್ ಮಾಡಿದ 8 ಸಾಮಾಗ್ರಿಗಳನ್ನ ಡೆಲಿವರಿ ಬಾಯ್ ತಲುಪಿಸಿದ್ದ. ಆದ್ರೆ ಮಹಿಳೆ ಆತನ ಮುಂದೆಯೇ ವಸ್ತುಗಳನ್ನ ಪರಿಶೀಲನೆ ಮಾಡಿಕೊಳ್ಳದೇ ಮನೆಯೊಳಗೆ ತೆಗೆದುಕೊಂಡು ಹೋಗಿ ಪರಿಶೀಲಿಸಿದ್ದಾಳೆ. ಬಳಿಕ 2 ವಸ್ತು ಕಡಿಮೆಯಾಗಿದೆ ಎಂದು ಖ್ಯಾತೆ ತೆಗೆದಿದ್ದಾಳೆ. ಆದ್ರೆ ಡೆಲಿವರಿ ಬಾಯ್ ವಸ್ತುಗಳನ್ನು ತಲುಪಿಸಿದ್ದೇನೆ ಎಂದು ಹೇಳಿದಾಗ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾಳೆ.

ಆ ಮಹಿಳೆಯಿಂದ ಕ್ಷಮೆಗೆ ಆಗ್ರಹಿಸಿ ಡೆಲಿವರಿ ಬಾಯ್ ಗಳು ಅಪಾರ್ಟ್ಮೆಂಟ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಹಿಳೆ ಅಪಾರ್ಟ್ಮೆಂಟ್‌ನಿಂದ ಎಸ್ಕೇಪ್ ಆಗಿದ್ದಾಳೆ. ಇದನ್ನೂ ಓದಿ: ಯುವತಿ ಕೈಕೊಟ್ಟಳೆಂದು ಹಾಸನ ಯುವಕ ಆತ್ಮಹತ್ಯೆ – ಅವನು ಸತ್ರೆ ನಾನೂ ಸಾಯೋಕಾಗುತ್ತಾ ಅಂದ್ಳು ಸುಂದರಿ

ಹಲ್ಲೆಗೊಳಗಾದ ಡೆಲಿವರಿ ಬಾಯ್ ನೀಡಿದ ದೂರು ದಾಖಲಿಸಿಕೊಳ್ಳಲು ಹೆಬ್ಬುಗೋಡಿ ಪೊಲೀಸರು ಹಿಂದೇಟು ಹಾಕಿದ್ದಾರೆ. ಡೆಲಿವರಿ ಬಾಯ್ ಗೆ ಹೆದರಿಸಿ, ಸಂಧಾನ ಮಾಡಿ ಕಳಿಸಿದ್ದಾರೆ ಎನ್ನಲಾಗಿದೆ. ಕನ್ನಡಪರ ಸಂಘಟನೆಗಳು ಠಾಣೆಯ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿವೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026284 0 0 0
<![CDATA[ಟಿಕೆಟ್ ಗೊಂದಲ ನಿವಾರಣೆಗೆ ಅಖಾಡಕ್ಕಿಳಿದ ಕುಮಾರಸ್ವಾಮಿ - ತಿಂಗಳಾಂತ್ಯಕ್ಕೆ ಹಾಸನದಲ್ಲಿ ಸಭೆ]]> https://publictv.in/kumaraswamy-went-to-resolve-the-ticket-confusion-meeting-in-hassan-at-the-end-of-the-february/ Thu, 02 Feb 2023 07:55:41 +0000 https://publictv.in/?p=1026285 ಬೆಂಗಳೂರು: ಹಾಸನ (Hassan) ಟಿಕೆಟ್ ವಿಚಾರದಲ್ಲಿ ಜೆಡಿಎಸ್‌ನಲ್ಲಿ (JDS) ಇನ್ನೂ ಗೊಂದಲ ಮುಗಿದಿಲ್ಲ. ಹೀಗಾಗಿ ಖುದ್ದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಅಖಾಡಕ್ಕೆ ಇಳಿದಿದ್ದಾರೆ. ಈ ಮೂಲಕ ಹಾಸನ ಟಿಕೆಟ್ ಗೊಂದಲಕ್ಕೆ ಬ್ರೇಕ್ ಹಾಕೋದಕ್ಕೆ ಮುಂದಾಗಿದ್ದಾರೆ.

ಹಾಸನ ಟಿಕೆಟ್ ಗೊಂದಲ ವಿಚಾರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಈ ತಿಂಗಳಲ್ಲಿ ಸಭೆ ನಡೆಸಲು ನಿರ್ಧಾರ ಮಾಡಿದ್ದಾರೆ. ಸಭೆಯಲ್ಲಿ ಟಿಕೆಟ್ ಯಾರಿಗೆ ಕೊಡಬೇಕು ಎಂದು ನಿರ್ಧಾರ ಮಾಡಲಿದ್ದಾರೆ. ಭವಾನಿ ರೇವಣ್ಣ (Bhavani Revanna), ಸ್ವರೂಪ್ (Swaroop) ನಡುವೆ ಟಿಕೆಟ್‌ಗಾಗಿ ಫೈಟ್ ನಡೆಯತ್ತಿದ್ದು, ಈ ಸಭೆ ಮಹತ್ವ ಪಡೆದುಕೊಂಡಿದೆ.

ಭವಾನಿ ಮತ್ತು ಸ್ವರೂಪ್‌ರನ್ನು ಕೂರಿಸಿ ಗೊಂದಲಕ್ಕೆ ತೆರೆ ಎಳೆಯಲು ಕುಮಾರಸ್ವಾಮಿ ಪ್ಲ್ಯಾನ್ ಮಾಡಿದ್ದಾರೆ. ಸಭೆಯಲ್ಲಿ ಕುಮಾರಸ್ವಾಮಿ ಕ್ಷೇತ್ರದ ನಾಯಕರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಮಾಡಿ ಅಂತಿಮ ನಿರ್ಧಾರ ಘೋಷಣೆ ಮಾಡಲಿದ್ದಾರೆ. ಇದನ್ನೂ ಓದಿ: ಶರಾವತಿ ಸಂತ್ರಸ್ತರಿಗೆ ಜಮೀನು ಹಕ್ಕುಪತ್ರ ನೀಡಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ: ಬಿಎಸ್‌ವೈ

ಹಾಸನದಲ್ಲಿ ಸಭೆ ಮಾಡಿ ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಮಾಡುವುದು, ಕಾರ್ಯಕರ್ತರ ಜೊತೆ ಕ್ಷೇತ್ರದ ಮುಖಂಡರ ಅಭಿಪ್ರಾಯ ಸಂಗ್ರಹ ಮಾಡುವುದು, ಕ್ಷೇತ್ರದಲ್ಲಿ ಯಾರ ಪರ ಒಲವಿದೆ ಎಂದು ಅಭಿಪ್ರಾಯ ಸಂಗ್ರಹ ಮಾಡಿ, ಯಾರಿಗೆ ಟಿಕೆಟ್ ಕೊಟ್ಟರೆ ಉತ್ತಮ ಎಂದು ಜನಾಭಿಪ್ರಾಯ ಸಂಗ್ರಹ ಮಾಡುವ ಪ್ಲ್ಯಾನ್ ಮಾಡಿದ್ದಾರೆ.

ಗೊಂದಲಕ್ಕೆ ಕಾರಣವಾಗಿರುವ ಭವಾನಿ ರೇವಣ್ಣ ಮತ್ತು ಸ್ವರೂಪ್‌ರನ್ನು ಕೂರಿಸಿ ಸಂಧಾನ ಮಾಡಿಸುವುದು, ಇಬ್ಬರಲ್ಲಿ ಯಾರಿಗೆ ಟಿಕೆಟ್ ಕೊಟ್ಟರೂ ಅವರ ಪರ ಕೆಲಸ ಮಾಡುವಂತೆ ಇಬ್ಬರನ್ನೂ ಮನವೊಲಿಸುವುದು, ಅಂತಿಮವಾಗಿ ಕಾರ್ಯಕರ್ತರ, ಮುಖಂಡರ ಅಭಿಪ್ರಾಯ ಸಂಗ್ರಹ ಮಾಡಿ ಟಿಕೆಟ್ ಘೋಷಣೆ ಮಾಡುವುದು ಕುಮಾರಸ್ವಾಮಿ ಅವರ ಪ್ಲ್ಯಾನ್ ಆಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರುಗಳ ಸುರಿಮಳೆ – 7 ಕೇಸ್ ದಾಖಲು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026285 0 0 0
<![CDATA[ʼಕೈʼ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕಾಂಗ್ರೆಸ್ ಮಹತ್ವದ ಸಭೆ]]> https://publictv.in/congress-likely-to-short-list-candidates-for-assembly-election/ Thu, 02 Feb 2023 07:59:56 +0000 https://publictv.in/?p=1026300 ಬೆಂಗಳೂರು: ರಾಜ್ಯ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ಬೆಂಗಳೂರು (Bengaluru) ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ನಡೆಯುತ್ತಿದೆ.

ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ (Randeep Singh Surjewala) ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah), ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar), ಬಿ.ಕೆ ಹರಿಪ್ರಸಾದ್, ಎಂ.ಬಿ ಪಾಟೀಲ್, ಕೆ.ಹೆಚ್ ಮುನಿಯಪ್ಪ, ಜಿ.ಪರಮೇಶ್ವರ್, ಕೆ.ಜೆ ಜಾರ್ಜ್, ದಿನೇಶ್ ಗುಂಡೂರಾವ್, ಹೆಚ್.ಸಿ ಮಹಾದೇವಪ್ಪ, ಶಾಮನೂರು ಶಿವಶಂಕರಪ್ಪ, ಅಲ್ಲಂ ವೀರಭದ್ರಪ್ಪ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಅಭ್ಯರ್ಥಿಗಳ ಆಯ್ಕೆ ಸಂಬಂಧ ಮಹತ್ವದ ಸಭೆಯನ್ನ ಕೈ ನಾಯಕರು ನಡೆಸುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಆಕಾಂಕ್ಷಿಗಳು ಇರುವ ಕಾರಣ ಶಾರ್ಟ್ ಲಿಸ್ಟ್ ಮಾಡಲಿರುವ ಸಭೆ ಇದಾಗಿದ್ದು, ಬಳಿಕ ಆಕಾಂಕ್ಷಿಗಳ ಪಟ್ಟಿ ಸಿದ್ಧಪಡಿಸಿ ಸ್ಕ್ರೀನಿಂಗ್ ಕಮಿಟಿಗೆ ನಾಯಕರು ರವಾನಿಸಲಿದ್ದಾರೆ. ಇಂದಿನ ಸಭೆಯಲ್ಲಿ ಅಭ್ಯರ್ಥಿ ಶಾರ್ಟ್ ಲಿಸ್ಟ್ ಸಂಬಂಧ ಮಹತ್ವದ ತೀರ್ಮಾನವಾಗಲಿದೆ. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರುಗಳ ಸುರಿಮಳೆ – 7 ಕೇಸ್ ದಾಖಲು

150 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಸಂಬಂಧ ಇಂದು ಮಹತ್ವದ ತೀರ್ಮಾನ ಕೈಗೊಳ್ಳಲಾಗುತ್ತದೆ‌. 100 ಸ್ಥಾನಗಳಿಗೆ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ 50-50 ಫಾರ್ಮುಲಾ ಆದ್ಯತೆ ನೀಡುವ ಸಾಧ್ಯತೆಯಿದೆ. ಉಳಿದ 50 ಸ್ಥಾನಗಳು ಸಾಮೂಹಿಕ ಅಭಿಪ್ರಾಯಕ್ಕೆ ಆದ್ಯತೆ ನೀಡುವ ಸಾಧ್ಯತೆಯು ಇದೆ. ಮೊದಲ 150 ಜನರ ಹೆಸರು ಬಿಡುಗಡೆಗೆ ಇಂದಿನ ಸಭೆ ಮಹತ್ವದ್ದಾಗಿದೆ. ಕಾಂಗ್ರೆಸ್ (Congress) ಅಭ್ಯರ್ಥಿ ಆಯ್ಕೆ ಸಂಬಂಧ ಅಂತಿಮ ಫಾರ್ಮುಲಾ ಇಂದೇ ನಿರ್ಧಾರವಾಗಲಿದೆ. ಇದನ್ನೂ ಓದಿ:  ಶರಾವತಿ ಸಂತ್ರಸ್ತರಿಗೆ ಜಮೀನು ಹಕ್ಕುಪತ್ರ ನೀಡಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ: ಬಿಎಸ್‌ವೈ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026300 0 0 0
<![CDATA[ಸುದೀರ್ಘ ಕಾನೂನು ಹೋರಾಟದ ಬಳಿಕ ಪತ್ರಕರ್ತ ಸಿದ್ದಿಕ್ ಕಪ್ಪನ್ ಜೈಲಿನಿಂದ ರಿಲೀಸ್]]> https://publictv.in/kerala-journalist-siddique-kappan-walks-out-of-jail-after-2-years/ Thu, 02 Feb 2023 08:08:26 +0000 https://publictv.in/?p=1026306 ಲಕ್ನೋ: ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣದ ವರದಿಗೆ ತೆರಳುತ್ತಿದ್ದ ವೇಳೆ ಉತ್ತರ ಪ್ರದೇಶದ ಪೊಲೀಸರಿಂದ (Uttar Pradesh) ಬಂಧನಕ್ಕೊಳಗಾಗಿದ್ದ ಕೇರಳ ಮೂಲದ ಪತ್ರಕರ್ತ ಸಿದ್ದಿಕ್ ಕಪ್ಪನ್ (Siddique Kappan) ಲಕ್ನೋ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಜಾರಿ ನಿರ್ದೇಶನಾಲಯವು (ED) ಸಲ್ಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್‌ನಿಂದ (Allahabad High Court) ಡಿಸೆಂಬರ್ 23 ರಂದು ಜಾಮೀನು ಪಡೆದ ಒಂದು ತಿಂಗಳ ನಂತರ ಕಪ್ಪನ್ ಬಿಡುಗಡೆಯಾಗಿದ್ದಾರೆ. ಕಪ್ಪನ್ ಅವರ ಎಲ್ಲಾ ದಾಖಲೆಗಳನ್ನು ಪೂರ್ಣಗೊಳಿಸಿ ಬೆಳಗ್ಗೆ 8.30ಕ್ಕೆ ಬಿಡುಗಡೆ ಮಾಡಲಾಗಿದೆ ಎಂದು ಲಕ್ನೋ ಹಿರಿಯ ಜೈಲು ಸೂಪರಿಂಟೆಂಡೆಂಟ್ ಆಶಿಶ್ ತಿವಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಸಾರ್ವಜನಿಕ ಸ್ಥಳಗಳಲ್ಲಿ ಕಮಲ ಪೇಂಟಿಂಗ್ – ಸಂಸದ ತೇಜಸ್ವಿ ಸೂರ್ಯ ವಿರುದ್ಧ BBMP ಗರಂ

ಬಿಡುಗಡೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕಪ್ಪನ್ (Siddique Kappan), 28 ತಿಂಗಳು ಸುದೀರ್ಘ ಹೋರಾಟದ ಬಳಿಕ ನಾನು ಹೊರಗಿದ್ದೇನೆ. ಮಾಧ್ಯಮಗಳಿಂದ ನನಗೆ ಸಾಕಷ್ಟು ಬೆಂಬಲ ಸಿಕ್ಕಿದೆ, ಅದರಿಂದ ಸಂತೋಷವಾಗಿದ್ದೇನೆ ಎಂದು ಅವರು ಹೇಳಿದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ನಿರ್ಮಾಣ – ನೇಪಾಳದಿಂದ ಬಂತು 6 ಕೋಟಿ ವರ್ಷ ಹಳೆಯ ಸಾಲಿಗ್ರಾಮ ಬಂಡೆ

ತಮ್ಮ ವಿರುದ್ಧ ಪೊಲೀಸರು (Police) ಮಾಡಿರುವ ಆರೋಪಗಳ ಬಗ್ಗೆ ಮಾತನಾಡಿ, ನಾನು ಹತ್ರಾಸ್‌ಗೆ ವರದಿ ಮಾಡಲು ಹೋಗಿದ್ದೆ ಅದರಲ್ಲಿ ತಪ್ಪೇನಿದೆ? ನನ್ನ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್ ಹೊರತುಪಡಿಸಿ ನನ್ನಲ್ಲಿ ಏನೂ ಸಿಕ್ಕಿಲ್ಲ. ನನ್ನ ಬಳಿ ಎರಡು ಪೆನ್ನುಗಳು ಮತ್ತು ನೋಟ್‌ಬುಕ್ ಕೂಡ ಇತ್ತು. ಅನಗತ್ಯ ಆರೋಪಗಳನ್ನು ನನ್ನ ಮೇಲೆ ಹೋರಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026306 0 0 0
<![CDATA[ಹಾಸನ ಟಿಕೆಟ್ ವಿಚಾರದಲ್ಲಿ ಕುಮಾರಸ್ವಾಮಿ-ರೇವಣ್ಣ ಸಂಧಾನವೋ? ಸಂಘರ್ಷವೋ?]]> https://publictv.in/hassan-election-ticket-conflict-h-d-kumaraswamy-and-h-d-revanna/ Thu, 02 Feb 2023 08:09:50 +0000 https://publictv.in/?p=1026307 ಬೆಂಗಳೂರು: ಹಾಸನ (Hassan) ಟಿಕೆಟ್ ವಿಚಾರದಲ್ಲಿ ದಿನಕ್ಕೊಂದು ಗೊಂದಲ, ಗಲಾಟೆ ನಡೆಯುತ್ತಿದೆ. ಯಾರಿಗೆ ಹಾಸನ ಟಿಕೆಟ್ ಅನ್ನೋ ಚರ್ಚೆ ಜೋರಾಗಿ ನಡೆಯುತ್ತಿದೆ. ಸ್ವರೂಪ್ ಮತ್ತು ಭವಾನಿ ರೇವಣ್ಣ (Bhavani Revanna) ನಡುವೆ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಕುಮಾರಸ್ವಾಮಿ (H.D.Kumaraswamy) ಮತ್ತು ರೇವಣ್ಣ (H.D.Revanna) ಹಾಸನ ವಿಚಾರದಲ್ಲಿ ಸಂಧಾನ ಮಾಡಿಕೊಳ್ತಾರಾ ಅಥವಾ ಸಂಘರ್ಷ ಮಾಡಿ ಕೊಳ್ತಾರಾ ಎಂಬ ಪ್ರಶ್ನೆ ಉದ್ಭವಿಸಿದೆ.

ಕುಮಾರಸ್ವಾಮಿ-ರೇವಣ್ಣ ಜೊತೆ ನಡೆಯುತ್ತಾ ಮಾತುಕತೆ? ಭವಾನಿ ಸ್ಪರ್ಧೆ ಮಾಡ್ತಾರಾ? ಸ್ವರೂಪ್‌ಗೆ ಟಿಕೆಟ್ ಸಿಗುತ್ತಾ? ರೇವಣ್ಣ-ಕುಮಾರಸ್ವಾಮಿ ನಡುವೆ ಆ ಒಪ್ಪಂದ ನಡೆಯುತ್ತಾ? ಹಾಸನ ಜಿಲ್ಲೆ ಟಿಕೆಟ್ ಡಿಸೈಡ್ ಅಧಿಕಾರ ಒಬ್ಬರಿಗೆ ಸಿಗುತ್ತಾ? ಗೊಂದಲಗಳಿಗೆ ತೆರೆ ಎಳೆಯೋಕೆ ಕುಮಾರಸ್ವಾಮಿ-ರೇವಣ್ಣ ಒಪ್ಪಂದ ಮಾಡಿಕೊಳ್ತಾರಾ ಎಂಬ ಚರ್ಚೆ ನಡೆಯುತ್ತಿದೆ. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರುಗಳ ಸುರಿಮಳೆ – 7 ಕೇಸ್ ದಾಖಲು

ಕುಮಾರಸ್ವಾಮಿ, ರೇವಣ್ಣ ನಡುವೆ ನಡೆಯೋ ಒಪ್ಪಂದ ಏನಾಗುತ್ತೆ ಅಂತ ನೋಡೋದಾದ್ರೆ, ಹಾಸನ ಟಿಕೆಟ್ ವಿಚಾರದಲ್ಲಿ ಗೊಂದಲ ಶುರುವಾದ್ರೆ ಹಾಸನ ಜಿಲ್ಲೆಗೆ ಎಫೆಕ್ಟ್ ಆಗುತ್ತೆ. ಹೀಗಾಗಿ ಕೂತು ಸಮಸ್ಯೆ ಬರೆಹರಿಸೋದು ಇಬ್ಬರ ನಡೆ. ಹಾಸನದಲ್ಲಿ ನಾವು ಕಿತ್ತಾಡಿದ್ರೆ ಕಾಂಗ್ರೆಸ್- ಬಿಜೆಪಿಗೆ ಅದು ವರದಾನ ಆಗುತ್ತೆ. ಹಾಸನ ಭದ್ರಕೋಟೆ ಕೈ ಜಾರುವ ಸಮಸ್ಯೆ ಆಗಬಹುದು. ಕುಮಾರಸ್ವಾಮಿ ರಾಜ್ಯ ಸುತ್ತುತ್ತಿದ್ದಾರೆ. ಈ ವೇಳೆ ಹಾಸನ ಟಿಕೆಟ್ ಗೊಂದಲ ಆದ್ರೆ ಕುಮಾರಸ್ವಾಮಿ ಸಭೆ ಮೇಲೆ ಅದು ಇಂಪ್ಯಾಕ್ಟ್ ಆಗುತ್ತೆ. ಹೀಗಾಗಿ ಮಾತುಕತೆ ‌ನಡೆಸಿ ಇತ್ಯರ್ಥ ಮಾಡಿಕೊಳ್ಳೋದು ಉತ್ತಮ ಅಂತಾ ಇಬ್ಬರು ನಾಯಕರು ನಿರ್ಧಾರ ಮಾಡಿದ್ದಾರಂತೆ.

ಯಾರೇ ಜವಾಬ್ದಾರಿ ತೆಗೆದುಕೊಂಡರೂ ಅವರು ಕ್ಷೇತ್ರದಲ್ಲಿ ಇರಬೇಕು. ಕುಮಾರಸ್ವಾಮಿ, ರೇವಣ್ಣ ನಡುವೆ ಡಿಸೈಡ್ ಮಾಡೋ ಅಧಿಕಾರ ಇಬ್ಬರಿಗೂ ಇದ್ದರೆ ಸಮಸ್ಯೆ ಆಗುತ್ತೆ. ಹೀಗಾಗಿ ಹಾಸನ ಜಿಲ್ಲೆ ಟಿಕೆಟ್ ವಿಚಾರದಲ್ಲಿ ಒಬ್ಬರು ನಿರ್ಧಾರ ತೆಗೆದುಕೊಳ್ಳುವುದು. ಹಾಸನದಲ್ಲಿ ಕಿತ್ತಾಡಿದ್ರೆ ಇಡೀ ರಾಜ್ಯದ ‌ಮೇಲೆ ಇಂಪ್ಯಾಕ್ಟ್ ಆಗ್ತಿದೆ. ಇದನ್ನ ತಡೆಯಬೇಕಾದ್ರೆ ಗೊಂದಲ ನಿವಾರಣೆ ಆಗಬೇಕು. ಕಾರ್ಯಕರ್ತರ ನಡುವಿನ ಗೊಂದಲ ನಿವಾರಣೆಗೆ ಎಲ್ಲಾ ಸಂಘರ್ಷ ಮರೆತು ಟಿಕೆಟ್ ಗೊಂದಲಕ್ಕೆ ಇತಿಶ್ರೀ ಅಡೋದು ಕುಮಾರಸ್ವಾಮಿ ‌ಪ್ಲ್ಯಾನ್ ಆಗಿದೆ. ಇದನ್ನೂ ಓದಿ: ಸಾರ್ವಜನಿಕ ಸ್ಥಳಗಳಲ್ಲಿ ಕಮಲ ಪೇಂಟಿಂಗ್ – ಸಂಸದ ತೇಜಸ್ವಿ ಸೂರ್ಯ ವಿರುದ್ಧ BBMP ಗರಂ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026307 0 0 0
<![CDATA[ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ನೀರುಪಾಲು]]> https://publictv.in/two-people-death-river-in-vijayapura/ Thu, 02 Feb 2023 08:18:36 +0000 https://publictv.in/?p=1026313 ವಿಜಯಪುರ: ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ನೀರುಪಾಲಾದ ಘಟನೆ ಮುದ್ದೇಬಿಹಾಳ (Muddebihal) ತಾಲೂಕಿನಲ್ಲಿ ನಡೆದಿದೆ.

ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಬಳಿ ಕೆ.ಬಿ.ಜೆ.ಎನ್.ಎಲ್ ಕಾಲುವೆಯಲ್ಲಿ ಘಟನೆ ನಡೆದಿದೆ. ರಸೂಲ್ ಮಾಲದಾರ (25) ಹಾಗೂ ಸಮಿವುಲ್ಲಾ ಗೊಳಸಂಗಿ (10) ಮೃತ ದುರ್ದೈವಿಗಳಾಗಿದ್ದಾರೆ. ಮೃತರು ಬಾಗಲಕೋಟೆ (Bagalakote) ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದವರಾಗಿದ್ದಾರೆ. ಇದನ್ನೂ ಓದಿ: ಶರಾವತಿ ಸಂತ್ರಸ್ತರಿಗೆ ಜಮೀನು ಹಕ್ಕುಪತ್ರ ನೀಡಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ: ಬಿಎಸ್‌ವೈ

ಮೃತರು ಕೂಲಿ ಕಾರ್ಮಿಕರಾಗಿದ್ದು, ಮುದ್ದೇಬಿಹಾಳದ ಚಿಕನ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು (Police) ಹಾಗೂ ಸ್ಥಳೀಯರು ಕಾಲುವೆಯಿಂದ ಶವ ಹೊರಕ್ಕೆ ತೆಗೆದಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ. ಇದನ್ನೂ ಓದಿ: ಟಿಕೆಟ್ ಗೊಂದಲ ನಿವಾರಣೆಗೆ ಅಖಾಡಕ್ಕಿಳಿದ ಕುಮಾರಸ್ವಾಮಿ – ತಿಂಗಳಾಂತ್ಯಕ್ಕೆ ಹಾಸನದಲ್ಲಿ ಸಭೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026313 0 0 0
<![CDATA[ಸೊರಬದಲ್ಲಿ ಸಹೋದರರ ಸವಾಲ್ - ದಾಯಾದಿಗಳ ಜಿದ್ದಾಜಿದ್ದಿ ಈ ಬಾರಿ ಮತ್ತಷ್ಟು ಜೋರು]]> https://publictv.in/assembly-election-the-challenge-of-the-brothers-in-soraba/ Thu, 02 Feb 2023 09:19:16 +0000 https://publictv.in/?p=1026319 ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈ ಬಾರಿ ಕುಟುಂಬ ರಾಜಕಾರಣದ ಇಂಟರ್ನಲ್ ಫೈಟ್ ಜೋರಾಗುವ ಲಕ್ಷಣಗಳು ಕಾಣುತ್ತಿವೆ. ಕುಟುಂಬದೊಳಗಿನ ಸದಸ್ಯರ ರಾಜಕೀಯ ಅಖಾಡದ ಜಿದ್ದಾಜಿದ್ದಿಗೆ ಸಾಕಷ್ಟು ಕುಟುಂಬಗಳು ಸಾಕ್ಷಿಯಾಗಲಿವೆ.

ಹಾಸನದಲ್ಲಿ ದಾಯಾದಿ ಕಲಹ, ಬಳ್ಳಾರಿಯಲ್ಲಿ ಸಹೋದರರ ಸವಾಲು ನಡುವೆ ಶಿವಮೊಗ್ಗದಲ್ಲೂ ಸಹೋದರ ಸವಾಲು ಫಿಕ್ಸ್ ಆಗಿದೆ. ಶಿವಮೊಗ್ಗದಲ್ಲಿ ಸಹೋದರರ ಸವಾಲು ಈ ಸಲವೂ ಅದೇ ಖದರ್‌ನಿಂದ ನಡೆಯುವುದು ಫಿಕ್ಸ್ ಎಂಬಂತಾಗಿದೆ. ಕುಮಾರ ಬಂಗಾರಪ್ಪ (Kumar Bangarappa) ಹಾಗೂ ಮಧು ಬಂಗಾರಪ್ಪ (Madhu Bangarappa) ನಡುವೆ ಈ ಬಾರಿ ಮತ್ತೆ ನಿರ್ಣಾಯಕ ಕದನ ಸೊರಬದಲ್ಲಿ ಫಿಕ್ಸ್ ಆಗಿದೆ.

ಸೋಲಿನ ಕಹಿಯಿಂದ ಹೊರಬಂದು ಅಣ್ಣನಿಗೆ ಸೋಲಿನ ರುಚಿ ತೋರಿಸುವುದು ಮಧು ಬಂಗಾರಪ್ಪ ಲೆಕ್ಕಾಚಾರವಾದರೆ, ಈ ಬಾರಿಯೂ ಗೆಲುವು ಮುಂದುವರಿಸಿ ಸಹೋದರ ಮಧು ಬಂಗಾರಪ್ಪನನ್ನು 2ನೇ ಬಾರಿಯೂ ಸೋಲಿಸುವುದು ಕುಮಾರ ಬಂಗಾರಪ್ಪ ಲೆಕ್ಕಾಚಾರ ಎನ್ನಲಾಗಿದೆ. ಇದನ್ನೂ ಓದಿ: ಕೂಸು ಹುಟ್ಟುವ ಮುನ್ನ ಕಾಂಗ್ರೆಸ್‌ನಲ್ಲಿ ಮತ್ತೇ ಕುಲಾವಿ ಹೊಲಿಸುವ ಪ್ರಯತ್ನ ಜೋರು

ರಾಜ್ಯದ ಸಾಕಷ್ಟು ಕ್ಷೇತ್ರಗಳಲ್ಲಿ ಈ ಬಾರಿ ಕುಟುಂಬ ಕದನ, ದಾಯಾದಿ ಕಲಹ, ಸಹೋದರರ ಸವಾಲು ನಡೆಯೋದು ಫಿಕ್ಸ್ ಎನ್ನಲಾಗಿದೆ. ಇದರ ಮಧ್ಯೆ ಶಿವಮೊಗ್ಗದ (Shivamogga) ಅಂಗಳದಲ್ಲಿ ಸೊರಬದ ಅಖಾಡದಲ್ಲಿ ಕುಮಾರ ಬಂಗಾರಪ್ಪ ಹಾಗೂ ಮಧು ಬಂಗಾರಪ್ಪ ನಡುವಿನ ಫೈಟ್ ಈ ಬಾರಿ ಮತ್ತಷ್ಟು ಜೋರಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಹಾಸನ ಟಿಕೆಟ್ ವಿಚಾರದಲ್ಲಿ ಕುಮಾರಸ್ವಾಮಿ-ರೇವಣ್ಣ ಸಂಧಾನವೋ? ಸಂಘರ್ಷವೋ?

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026319 0 0 0
<![CDATA[ʻಘೋಸ್ಟ್ʼ ಸಿನಿಮಾದಲ್ಲಿ ಪತ್ರಕರ್ತೆಯಾದ ಕೆಜಿಎಫ್‌ ನಟಿ ಅರ್ಚನಾ ಜೋಯಿಸ್]]> https://publictv.in/kgf-actress-archana-jois-new-film-update/ Thu, 02 Feb 2023 08:41:13 +0000 https://publictv.in/?p=1026320 ಶಿವಣ್ಣ ನಟನೆಯ `ಘೋಸ್ಟ್' (Ghost) ಸಿನಿಮಾ ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುಲೇ ಇದೆ. ಸ್ಟಾರ್ ಕಲಾವಿದರ ದಂಡೇ ಶಿವಣ್ಣನ ಟೀಮ್‌ಗೆ ಸೇರ್ಪಡೆಯಾಗುತ್ತಿದೆ. ಸದ್ಯ `ಕೆಜಿಎಫ್' ಖ್ಯಾತಿಯ ಅರ್ಚನಾ ಜೋಯಿಸ್ (Archana Jois) `ಘೋಸ್ಟ್' ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ.

 
View this post on Instagram
 

A post shared by Archana Jois (@jois_archie)

`ವೇದ' ಬಳಿಕ ಶಿವಣ್ಣ ನಟನೆಯ `ಘೋಸ್ಟ್' ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಇತ್ತೀಚಿಗೆ ಚಿತ್ರತಂಡಕ್ಕೆ ಅನುಪಮ್ ಖೇರ್, ಜಯರಾಮ್, ಪ್ರಶಾಂತ್ ನಾರಾಯಣ್ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದರು. ಈಗ ನಟಿ ಅರ್ಚನಾ ಕೂಡ ಸಿನಿಮಾದಲ್ಲಿ ಪ್ರಮುಖ ಪಾತ್ರಕ್ಕೆ ಜೀವತುಂಬಿದ್ದಾರೆ. ಇದನ್ನೂ ಓದಿ: ರಾಕಿಂಗ್ ಸ್ಟಾರ್ ಮನೆ ಮುಂದೆ ಜನಸಾಗರ: ಯಶ್‌ ಜೊತೆಗೆ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್

ಶ್ರೀನಿ ನಿರ್ದೇಶನದ ಈ ಚಿತ್ರದಲ್ಲಿ `ಕೆಜಿಎಫ್' (Kgf) ನಟಿ ಅರ್ಚನಾ ಪತ್ರಕರ್ತೆಯ ಪಾತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ತಮ್ಮ ಭಾಗದ ಚಿತ್ರೀಕರಣ ಕೂಡ ಕಂಪ್ಲೀಟ್ ಮಾಡಿದ್ದಾರೆ. ಎಂದೂ ಕಾಣಿಸಿಕೊಂಡಿರದ ಪಾತ್ರದಲ್ಲಿ ಅರ್ಚನಾ ನಟಿಸಿದ್ದಾರೆ.

ಸಂದೇಶ್ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಶಿವಣ್ಣ ವಿಭಿನ್ನ ಗೆಟಪ್‌ನಲ್ಲಿ ನಟಿಸಿದ್ದಾರೆ. ಈಗಾಗಲೇ ಸಿನಿಮಾ 60ರಷ್ಟು ಚಿತ್ರೀಕರಣ ಆಗಿದೆ. ಸದ್ಯದಲ್ಲೇ 3ನೇ ಹಂತದ ಶೂಟಿಂಗ್ ಶುರುವಾಗಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026320 0 0 0
<![CDATA[ಕೂಸು ಹುಟ್ಟುವ ಮುನ್ನ ಕಾಂಗ್ರೆಸ್‌ನಲ್ಲಿ ಮತ್ತೇ ಕುಲಾವಿ ಹೊಲಿಸುವ ಪ್ರಯತ್ನ ಜೋರು]]> https://publictv.in/ramesh-kumar-said-siddaramaiah-should-he-next-cm-of-karnataka/ Thu, 02 Feb 2023 08:35:24 +0000 https://publictv.in/?p=1026321 ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ(Congress) ಕೂಸು ಹುಟ್ಟುವ ಮುನ್ನ ಕುಲಾವಿ ಹೊಲಿಸುವ ಪ್ರಯತ್ನ ಆರಂಭವಾಗಿದ್ದು, ಚುನಾವಣೆಗೆ 3 ತಿಂಗಳು ಇರುವಾಗಲೇ ಸಿಎಂ ಕೂಗು ಮತ್ತೆ ಜೋರಾಗಿದೆ.

ಈ ಬಾರಿಯು ಮತ್ತೆ ಸಿಎಂ ಕೂಗು ಎಬ್ಬಿಸಿದ ಸಿದ್ದರಾಮಯ್ಯ (Siddaramaiah) ಟೀಂ ಮತ್ತೆ ಆಟ ಶುರು‌ ಮಾಡಿದೆ. ಚುನಾವಣಾ ಹೊಸ್ತಿಲಲ್ಲೇ ಮತ್ತೆ ಕಾಂಗ್ರೆಸ್‌ನಲ್ಲಿ ಸಿಎಂ ಕದನ ಜೋರಾಗುವ ಲಕ್ಷಣ ಕಾಣಿಸುತ್ತಿದೆ. ಅಂದು ಜಮೀರ್ ಅಹಮ್ಮದ್ ಇಂದು ರಮೇಶ್ ಕುಮಾರ್, ಬಾಹ್ಯ ಯುದ್ಧಕ್ಕಿಂತ ಕಾಂಗ್ರೆಸ್‌ನಲ್ಲಿ ದಾಯಾದಿ ಕಲಹದ ಅಂತರ್ ಯುದ್ಧವೇ ಜೋರಾಗುತ್ತಾ ಎಂಬ ಅನುಮಾನ ಮೂಡುವಂತಿದೆ. ಈ ಬಾರಿಯು ಮತ್ತೆ ಸಿಎಂ ಕೂಗು ಎಬ್ಬಿಸಿದ ಸಿದ್ದರಾಮಯ್ಯ ಟೀಂ ರಾಜಕೀಯ ದಾಳ ಉರುಳಿಸಿದಂತೆ ಕಾಣುತ್ತಿದೆ. ಇದನ್ನೂ ಓದಿ: ಹಾಸನ ಟಿಕೆಟ್ ವಿಚಾರದಲ್ಲಿ ಕುಮಾರಸ್ವಾಮಿ-ರೇವಣ್ಣ ಸಂಧಾನವೋ? ಸಂಘರ್ಷವೋ?

ಅಂದು ಜಮೀರ್ ಅಹಮ್ಮದ್ (Zameer Ahmed), ಸಿದ್ದರಾಮಯ್ಯ ಪರವಾಗಿ ಸಿಎಂ ದಾಳ ಉರುಳಿಸಿದ್ದರು. ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ಯಾರು ಹೇಳಿದರು ಕೇಳದೆ ಕೊನೆಗೆ ಹೈಕಮಾಂಡ್ ಮಧ್ಯ ಪ್ರವೇಶ ಮಾಡಿ ಸಿಎಂ‌ ಗಲಾಟೆಗೆ ಬ್ರೇಕ್ ಹಾಕಿತ್ತು. ಎಲ್ಲವೂ ತಣ್ಣಗಾಯ್ತು ಎನ್ನುವಾಗಲೇ ಈಗ ರಮೇಶ್‌ ಕುಮಾರ್ (Ramesh Kumar) ಅಖಾಡಕ್ಕೆ ಇಳಿದಿದ್ದಾರೆ. ಬಾಹ್ಯ ಯುದ್ಧಕ್ಕಿಂತ ಕಾಂಗ್ರೆಸ್‌ನಲ್ಲಿ ದಾಯಾದಿ ಕಲಹದ ಅಂತರ್ ಯುದ್ಧವೇ ಜೋರಾಗುವ ಲಕ್ಷಣಗಳು ಕಾಣುತ್ತಿವೆ. ಒಟ್ಟಾರೆ ಕೈ ಪಾಳಯದಲ್ಲಿ ಟಿಕೆಟ್ ಘೋಷಣೆಗೆ ಮೊದಲೇ ಸಿಎಂ ಕುರ್ಚಿ ಕದನ ಇನ್ನೊಂದು ಸುತ್ತು ಜೋರಾಗುವ ಲಕ್ಷಣಗಳು ಜೋರಾಗಿದೆ. ಇದನ್ನೂ ಓದಿ: ʼಕೈʼ ಅಭ್ಯರ್ಥಿ ಆಯ್ಕೆ ಸಂಬಂಧ ಕಾಂಗ್ರೆಸ್ ಮಹತ್ವದ ಸಭೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026321 0 0 0
<![CDATA[ಕಾರ್ಕಳದಿಂದ ಮುತಾಲಿಕ್ ಸ್ಪರ್ಧೆ - ಬಿಜೆಪಿಯಿಂದ ಅಭ್ಯರ್ಥಿ ಹಾಕಬೇಡಿ: ಶ್ರೀರಾಮಸೇನೆ ಒತ್ತಾಯ]]> https://publictv.in/pramod-muthalik-to-contest-karnataka-assembly-election-from-karkala-as-an-independent-candidate-do-not-contest-candidate-from-bjp/ Thu, 02 Feb 2023 10:14:23 +0000 https://publictv.in/?p=1026342 ರಾಯಚೂರು: ಶ್ರೀರಾಮಸೇನೆಯಿಂದ (Sri Ram Sena) ಪ್ರಮೋದ್ ಮುತಾಲಿಕ್ (Pramod Muthalik) ಉಡುಪಿಯ (Udupi) ಕಾರ್ಕಳ (Karkala) ವಿಧಾನಸಭಾ ಕ್ಷೇತ್ರದಿಂದ (Assembly Election) ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ಅಂತಿಮವಾಗಿರುವುದರಿಂದ ಕಾರ್ಕಳ ಕ್ಷೇತ್ರಕ್ಕೆ ಬಿಜೆಪಿ (BJP) ಅಭ್ಯರ್ಥಿ ಹಾಕದಂತೆ ಶ್ರೀರಾಮಸೇನೆ ಬಿಜೆಪಿಗೆ ಒತ್ತಾಯ ಮಾಡಿದೆ.

ರಾಯಚೂರು ನಗರದ ಶ್ರೀರಾಮಸೇನೆ ಮುಖಂಡರು, ಕಾರ್ಯಕರ್ತರು ಬಿಜೆಪಿಗೆ ಒತ್ತಾಯ ಮಾಡಿದ್ದು, ಬಿಜೆಪಿ ಅಭ್ಯರ್ಥಿ ಹಾಕದೇ ಇದ್ದರೆ ಮುತಾಲಿಕ್‍ಗೆ ಗೆಲುವು ಖಚಿತ, ಹೀಗಾಗಿ ಕಾರ್ಕಳದಲ್ಲಿ ಬಿಜೆಪಿ ಅಭ್ಯರ್ಥಿ ಹಾಕಬಾರದು ಅಂತ ಒತ್ತಾಯಿಸಿದ್ದಾರೆ. ಇಂಧನ ಸಚಿವ ಸುನಿಲ್ ಕುಮಾರ್ ಕಾರ್ಕಳದ ಹಾಲಿ ಬಿಜೆಪಿ ಶಾಸಕರಾಗಿದ್ದಾರೆ. ಈ ಮಧ್ಯೆಯೂ ಬಿಜೆಪಿ ಅಭ್ಯರ್ಥಿ ಹಾಕದಂತೆ ಬಿಜೆಪಿ ಮುಖಂಡರಿಗೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಶರಾವತಿ ಸಂತ್ರಸ್ತರಿಗೆ ಜಮೀನು ಹಕ್ಕುಪತ್ರ ನೀಡಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ: ಬಿಎಸ್‌ವೈ

ಕೋಟಿ ಕೋಟಿ ಖರ್ಚು ಮಾಡಿ ಚುನಾವಣೆ ಎದುರಿಸುವ ಸ್ಥಿತಿಯಲ್ಲಿ ಶ್ರೀರಾಮಸೇನೆ ಇಲ್ಲ. ಕಾರ್ಯಕರ್ತರೇ ಮುತಾಲಿಕ್ ಬೆನ್ನಿಗೆ ನಿಲ್ಲುವಂತೆ ಒತ್ತಾಯಿಸುತ್ತಿದ್ದಾರೆ. ಕಾರ್ಯಕರ್ತರೇ ಗೆಲ್ಲಿಸುತ್ತೇವೆ ಅಂತ ಕರೆ ನೀಡಿರುವ ಹಿನ್ನೆಲೆ ಕಾರ್ಕಳದಲ್ಲಿ ಮುತಾಲಿಕ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುಂದಾಗಿದ್ದಾರೆ. ಒಂದು ವೇಳೆ ಬಿಜೆಪಿ ಟಿಕೆಟ್ ಕೊಟ್ಟರೂ ಸ್ವಾಗತ, ಬಿಜೆಪಿ ಹಾಗೂ ಮುತಾಲಿಕ್ ಸಿದ್ಧಾಂತಗಳು ಒಂದೇ ಆಗಿವೆ. ಈ ಬಗ್ಗೆ ಬಿಜೆಪಿ ನಾಯಕರಿಗೆ ಒತ್ತಾಯಿಸಲಾಗುತ್ತಿದೆ ಅಂತ ಶ್ರೀರಾಮ ಸೇನೆ ಮುಖಂಡರು ಹೇಳಿದ್ದಾರೆ. ಇದನ್ನೂ ಓದಿ: ʼಕೈʼ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕಾಂಗ್ರೆಸ್ ಮಹತ್ವದ ಸಭೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026342 0 0 0
<![CDATA[ಮತ್ತೆ ರಶ್ಮಿಕಾ ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ ವಿಜಯ್ ದೇವರಕೊಂಡ]]> https://publictv.in/actress-rashmika-mandanna-and-vijay-devarakonda-new-film-update/ Thu, 02 Feb 2023 09:50:36 +0000 https://publictv.in/?p=1026366 ಟಾಲಿವುಡ್‌ನ (Tollywood) ಸೂಪರ್ ಹಿಟ್ ಜೋಡಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ (Vijay Devarakonda) ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. `ಗೀತ ಗೋವಿಂದಂ' ಜೋಡಿ ಮತ್ತೆ ಒಂದಾಗುತ್ತಿದ್ದಾರೆ. ಇದನ್ನೂ ಓದಿ: ʻಘೋಸ್ಟ್ʼ ಸಿನಿಮಾದಲ್ಲಿ ಪತ್ರಕರ್ತೆಯಾದ ಕೆಜಿಎಫ್‌ ನಟಿ ಅರ್ಚನಾ ಜೋಯಿಸ್

ಕಿರಿಕ್ ಪಾರ್ಟಿ ಬ್ಯೂಟಿ ರಶ್ಮಿಕಾ ಮಂದಣ್ಣಗೆ ಟಾಲಿವುಡ್ ಅಂಗಳದಲ್ಲಿ ಟರ್ನಿಂಗ್ ಪಾಯಿಂಟ್ ಕೊಟ್ಟ ಸಿನಿಮಾ ಅಂದ್ರೆ `ಗೀತಾ ಗೋವಿಂದಂ' (Geetha Govindam) ಚಿತ್ರ. ಈ ಸಿನಿಮಾ ಮೂಲಕ ವಿಜಯ್ ಮತ್ತು ರಶ್ಮಿಕಾ ಜೋಡಿಯನ್ನ ಸಿನಿಪ್ರಿಯರು ಹಾಡಿಹೊಗಳಿದ್ದರು. ಅದರಲ್ಲೂ ಲಿಪ್‌ಲಾಕ್ ಸೀನ್ ಅಂತೂ ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೆಷನ್ ಕ್ರಿಯೆಟ್ ಮಾಡಿತ್ತು. ಬಳಿಕ `ಡಿಯರ್ ಕಾಮ್ರೆಡ್' ಚಿತ್ರದ ಕಮಾಲ್ ಮಾಡಿತ್ತು.

`ಲೈಗರ್' (Liger) ಸೋಲಿನಲ್ಲಿರುವ ವಿಜಯ್‌ಗೆ ರಶ್ಮಿಕಾ ಸಾಥ್ ನೀಡಿದ್ದಾರೆ. `ಗೀತಾ ಗೋವಿಂದಂ' ಪಾರ್ಟ್ 2ಗೆ ಈ ಜೋಡಿ ಮತ್ತೆ ಜೊತೆಯಾಗುತ್ತಿದ್ದಾರೆ. ಸೀಕ್ವೆಲ್ ಮಾಡಲು ಪ್ರತಿಷ್ಠಿತ ಸಂಸ್ಥೆಯೊಂದು ಈಗಾಗಲೇ ಪ್ಲ್ಯಾನ್ ಮಾಡಿದ್ದಾರೆ. ಇದರಲ್ಲೂ ರಶ್ಮಿಕಾ- ವಿಜಯ್ ಜೋಡಿಯಾಗಿ ಬರುತ್ತಿದ್ದಾರೆ.

ಪಾರ್ಟ್ 2ನಲ್ಲಿ ಪಕ್ಕಾ ರೊಮ್ಯಾಂಟಿಕ್ ದೃಶ್ಯಗಳಿಗೆ ಹೆಚ್ಚಿನ ಆದ್ಯತೆಯಿದ್ದು, ಸಿನಿರಸಿಕರಿಗೆ ಖುಷಿಯಾಗಲಿದೆ. ಸದ್ಯ ಈ ಸಿಹಿ ಸುದ್ದಿ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026366 0 0 0
<![CDATA[ಮೋಹನ್ ಲಾಲ್ ಜೊತೆ ನಟಿಸಲಿದ್ದಾರೆ ದಾನಿಶ್ ಸೇಠ್]]> https://publictv.in/danish-sait-makes-his-entry-into-mollywood-to-share-screen-space-with-mohan-lal/ Thu, 02 Feb 2023 10:33:58 +0000 https://publictv.in/?p=1026372 ನ್ನಡದ ಪ್ರತಿಭಾನ್ವಿತ ನಟ ದಾನಿಶ್ ಸೇಠ್ (Danish Sait) ಇದೀಗ ಮಾಲಿವುಡ್‌ನತ್ತ (Mollywood) ಮುಖ ಮಾಡಿದ್ದಾರೆ. ಮಲಯಾಳಂನ ಸೂಪರ್ ಸ್ಟಾರ್ ಮೋಹನ್ ಲಾಲ್ (MohanLal) ಜೊತೆ ದಾನಿಶ್ ಸೇಠ್ ತೆರೆಹಂಚಿಕೊಳ್ಳಲಿದ್ದಾರೆ.

`ಹಂಬಲ್ ಪೊಲಿಟಿಶಿಯನ್ ನೊಗ್‌ರಾಜ್' ಖ್ಯಾತಿಯ ದಾನಿಶ್ ವಿಭಿನ್ನ ಶೈಲಿಯ ನಿರೂಪಣೆ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ್ದಾರೆ. `ಹಂಬಲ್ ಪೊಲಿಟಿಶಿಯನ್ ನೊಗ್‌ರಾಜ್', ಫ್ರೆಂಚ್ ಬಿರಿಯಾನಿ, ಒನ್ ಕಟ್ ಟು ಕಟ್ ಸಿನಿಮಾ ಮೂಲಕ ನಟರಾಗಿಯೂ ಗಮನ ಸೆಳೆದಿದ್ದಾರೆ. ಇವರೀಗ ಮಲಯಾಳಂ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

ಮಲಯಾಳಂನ ಸೂಪರ್‌ಸ್ಟಾರ್ ಮೋಹನ್‌ಲಾಲ್ ಅವರಿಗೆ ಲಿಜು ಜೋಸ್ (Liju Jose) ನಿರ್ದೇಶನ ಮಾಡುತ್ತಿರುವ `ಮಲೈ ಕೋಟೆ ವಾಲಿಬಾನ್' ಸಿನಿಮಾದಲ್ಲಿ ದಾನಿಶ್ ಸೇಠ್ ಪ್ರಮುಖ ಪಾತ್ರಕ್ಕೆ ಆಯ್ಕೆಯಾಗಿ, ಈಗಾಗಲೇ ಇದರ ಚಿತ್ರಿಕರಣದಲ್ಲಿ ತೊಡಗಿಕೊಂಡಿದ್ದಾರೆ. ಈಗಾಗಲೇ 15 ದಿನಗಳಿಂದ ಚಿತ್ರಿಕರಣದಲ್ಲಿ ಭಾಗಿಯಾಗಿರುವ ದಾನಿಶ್ ಇನ್ನೂ ಒಂದೆರಡು ತಿಂಗಳು ಶೂಟಿಂಗ್ ನಡೆಯಲಿದೆ. ಇದನ್ನೂ ಓದಿ: ಮತ್ತೆ ರಶ್ಮಿಕಾ ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ ವಿಜಯ್ ದೇವರಕೊಂಡ

ಈಗಾಗಲೇ ಹಾಸ್ಯಮಯ ಪಾತ್ರಗಳ ಮೂಲಕ ಗುರುತಿಸಿಕೊಂಡಿರುವ ದಾನಿಶ್ ಈ ಸಿನಿಮಾದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಸ್ಯದಿಂದ ಸಿಕ್ಕಾಪಟ್ಟೆ ದೂರವಿರುವ ರೋಲ್‌ನಲ್ಲಿ ನಟ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಮೋಹನ್ ಲಾಲ್ ಜೊತೆ ಕನ್ನಡದ ನಟ ಮಾಲಿವುಡ್‌ಗೆ ಎಂಟ್ರಿ ಕೊಡ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026372 0 0 0
<![CDATA[ನಮಗೆ ರಾಮಮಂದಿರದ ಅಗತ್ಯವಿಲ್ಲ, ಮೂಲ ಸೌಕರ್ಯ ನೀಡಿ - ನಟ ಚೇತನ್]]> https://publictv.in/we-dont-need-ram-mandir-says-kannada-film-actor-chetan-ahimsa/ Thu, 02 Feb 2023 10:40:48 +0000 https://publictv.in/?p=1026374 ರಾಮನಗರ: ನಮಗೆ ರಾಮಮಂದಿರದ (Ram Mandir) ಅಗತ್ಯವಿಲ್ಲ. ದೇವಸ್ಥಾನಗಳು ನಮ್ಮ ಬದುಕನ್ನ ಕಟ್ಟಿಕೊಡುವುದಿಲ್ಲ. ಅದರ ಬದಲು ಜನರಿಗೆ ಮೂಲ ಸೌಕರ್ಯ ಒದಗಿಸಿ ಎಂದು ನಟ, ಚಿಂತಕ ಚೇತನ್ (Chetan Ahimsa) ಒತ್ತಾಯಿಸಿದ್ದಾರೆ.

ರಾಮನಗರ (Ramanagara) ತಾಲೂಕಿನ ಕೂನಮುದ್ದಹಳ್ಳಿಯ ದಲಿತ (Dalits) ಕಾಲೋನಿಯಲ್ಲಿಂದು ಮೂಲ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ನಟ ಚೇತನ್ ನೇತೃತ್ವದಲ್ಲಿ ಪ್ರತಿಭಟನೆ (Protest) ನಡೆಸಲಾಯಿತು. ಇದನ್ನೂ ಓದಿ: ಹೂಡಿಕೆದಾರರ ಹಿತಾಸಕ್ತಿಯೇ ನನಗೆ ಮುಖ್ಯ – 20,000 ಕೋಟಿ ಮೌಲ್ಯದ FPO ಹಿಂಪಡೆದ ಬಳಿಕ ಅದಾನಿ ಮೊದಲ ಪ್ರತಿಕ್ರಿಯೆ

ಈ ವೇಳೆ ಮಾತನಾಡಿದ ಅವರು, ರಾಜಕೀಯ ಪಕ್ಷಗಳು ಚುನಾವಣೆಗಾಗಿ ಗಿಮಿಕ್ ಮಾಡ್ತಿದ್ದಾರೆ. ನಮಗೆ ರಾಮಮಂದಿರದ ಅವಶ್ಯಕತೆಯಿಲ್ಲ. ಇದನ್ನ ದಕ್ಷಿಣ ಅಯೋಧ್ಯೆ ಮಾಡಲು ಸರ್ಕಾರ (Government) ಕೂಡ ಅನುಮತಿ ನೀಡಬಾರದು. ಇದೆಲ್ಲವನ್ನು ಬಿಟ್ಟು ಮೊದಲು ಜನರಿಗೆ ಮೂಲ ಸೌಕರ್ಯ ಕಲ್ಪಿಸಿ ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಕೇಂದ್ರ ಬಜೆಟ್ (Union Budget 2023) ವಿಚಾರವಾಗಿ ಮಾತನಾಡಿ, ಇದು ಶ್ರೀಮಂತರ ಪರವಾದ ಬಜೆಟ್. ಈ ಬಜೆಟ್‌ನಿಂದ ಜನಸಾಮಾನ್ಯರಿಗೆ ಯಾವುದೆ ಅನುಕೂಲವಾಗಿಲ್ಲ. ತೆರಿಗೆ ವಿನಾಯಿತಿಯಿಂದ ಬಡವರಿಗೆ ಉಪಯೋಗವಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: 50 ಸಾವಿರ ವರ್ಷಕ್ಕೊಮ್ಮೆ ಗೋಚರಿಸುವ ವಿಸ್ಮಯ – ಬೆಂಗಳೂರಲ್ಲಿ ಗೋಚರಿಸಲಿಲ್ಲ ಹಸಿರು ಧೂಮಕೇತು

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ವಿಚಾರ ಕುರಿತು ಪ್ರತಿಕ್ರಿಯಿಸಿ, ನಾನು ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ಸಮಾನತೆ ಪರವಾದ ಹೋರಾಟವಷ್ಟೇ ನಮ್ಮ ಕೆಲಸ. ಬುದ್ಧ, ಬಸವ, ಅಂಬೇಡ್ಕರ್ ತತ್ವಕ್ಕೆ ನಮ್ಮ ಬೆಂಬಲ ಎಂದು ನುಡಿದಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026374 0 0 0
<![CDATA[ಪರೀಕ್ಷಾ ಕೇಂದ್ರದಲ್ಲಿ ಹುಡುಗಿಯರೇ ಇರೋದನ್ನ ನೋಡಿ ಮೂರ್ಛೆ ಹೋದ ವಿದ್ಯಾರ್ಥಿ]]> https://publictv.in/class-12-student-in-fainted-on-entering-exam-centre-in-bihar/ Thu, 02 Feb 2023 10:48:48 +0000 https://publictv.in/?p=1026375 ಪಾಟ್ನಾ: ಪರೀಕ್ಷಾ ಕೇಂದ್ರದಲ್ಲಿ (Exam Centre) ವಿದ್ಯಾರ್ಥಿನಿಯರೇ ಇರುವುದನ್ನು ನೋಡಿ 12ನೇ ತರಗತಿಯ ವಿದ್ಯಾರ್ಥಿ (Student) ಪ್ರಜ್ಞೆ ತಪ್ಪಿ ಬಿದ್ದ ಘಟನೆ ಬಿಹಾರದಲ್ಲಿ (Bihar) ನಡೆದಿದೆ.

ಬಿಹಾರದ ಷರೀಫ್‍ನ ಅಲ್ಲಮ ಇಕ್ಬಾಲ್ ಕಾಲೇಜಿನ ವಿದ್ಯಾರ್ಥಿ ಶಂಕರ್ ಪ್ರಜ್ಞೆ ತಪ್ಪಿ ಬಿದ್ದ ವಿದ್ಯಾರ್ಥಿ. ಶಂಕರ್ ಬ್ರಿಲಿಯಂಟ್ ಶಾಲೆಯಲ್ಲಿ ಅರ್ಧವಾರ್ಷಿಕ ಪರೀಕ್ಷೆ ಬರೆಯಲು ಹೋಗಿದ್ದನು. ಈ ವೇಳೆ ಆ ಪರೀಕ್ಷಾ ಕೇಂದ್ರದಲ್ಲಿ ಹುಡುಗಿಯರು ಮಾತ್ರ ಇದ್ದರು. ಆ 50 ಹುಡುಗಿಯರ ಮಧ್ಯೆ ತಾನೊಬ್ಬನೇ ಎಂದು ತಿಳಿದ ಆತ ಭಯದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ.

ಈ ಬಗ್ಗೆ ವಿದ್ಯಾರ್ಥಿಯ ಚಿಕ್ಕಮ್ಮ ಮಾತನಾಡಿ, ಶಂಕರ್ ಪರೀಕ್ಷಾ ಕೇಂದ್ರಕ್ಕೆ ಹೋಗಿದ್ದ. ಆ ವೇಳೆ ಕೊಠಡಿಯಲ್ಲಿ ಕೇವಲ ಹುಡುಗಿಯರೇ ಇದ್ದಾರೆ ಎಂದು ತಿಳಿದಿದ್ದಾನೆ. ಇದರಿಂದಾಗಿ ಆತ ಭಯಗೊಂಡಿದ್ದಾನೆ. ಅಷ್ಟೇ ಅಲ್ಲದೇ ಆತನಿಗೆ ಪರೀಕ್ಷಾ ಕೇಂದ್ರದಲ್ಲಿ ಜ್ವರ ಕಾಣಿಸಿಕೊಂಡಿದೆ. ಜೊತೆಗೆ ಅಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ ಎಂದು ಹೇಳಿದರು. ಇದನ್ನೂ ಓದಿ: ಕಾರ್ಕಳದಿಂದ ಮುತಾಲಿಕ್ ಸ್ಪರ್ಧೆ – ಬಿಜೆಪಿಯಿಂದ ಅಭ್ಯರ್ಥಿ ಹಾಕಬೇಡಿ: ಶ್ರೀರಾಮಸೇನೆ ಒತ್ತಾಯ

ಶಂಕರ್‌ಗೆ ಜ್ವರವೂ ಬಂದಿದ್ದರಿಂದ ತಕ್ಷಣ ಆಸ್ಪತ್ರೆಗೆ ಸೇರಿಸಲಾಯಿತು. ಶಂಕರ್ ಹೆಚ್ಚಿನ ಚಿಕಿತ್ಸೆಗಾಗಿ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಸ್ಥಿತಿ ಸ್ಥಿರವಾಗಿದೆ. ಇದನ್ನೂ ಓದಿ: ಸೊರಬದಲ್ಲಿ ಸಹೋದರರ ಸವಾಲ್ – ದಾಯಾದಿಗಳ ಜಿದ್ದಾಜಿದ್ದಿ ಈ ಬಾರಿ ಮತ್ತಷ್ಟು ಜೋರು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026375 0 0 0
<![CDATA[ಸಿಡಿ ಜಿದ್ದು ಬಿಡುವಂತೆ ಸಹೋದರರ ಉಪದೇಶ - ಆದ್ರೆ ದೆಹಲಿ ಅಂಗಳಕ್ಕೂ ಕೇಸ್ ಕೊಂಡೊಯ್ಯಲು ಮುಂದಾದ ಜಾರಕಿಹೊಳಿ]]> https://publictv.in/ramesh-jarkiholi-is-ready-to-take-the-cd-case-to-the-delhi/ Thu, 02 Feb 2023 11:02:32 +0000 https://publictv.in/?p=1026377 ಬೆಂಗಳೂರು: ರಮೇಶ್ ಜಾರಕಿಹೊಳಿ (Ramesh Jarkiholi) ಅವರಿಗೆ ಡಿಕೆ ಶಿವಕುಮಾರ್ (DK Shivakumar) ಮೇಲಿನ ಸಿಟ್ಟು ಹಾಗೂ ಸಿಡಿ (CD) ಜಿದ್ದು ತೀವ್ರಗೊಂಡಿದೆ. ಯಾರ ಮಾತೂ ಕೇಳದ ಸಾಹುಕಾರ್ ಸಿಡಿ ಕೇಸ್ ಸಿಬಿಐ ತನಿಖೆಗೆ ಕೊಡುವಂತೆ ಪಟ್ಟು ಮುಂದುವರಿಸಿದ್ದಾರೆ. ಈ ಚುನಾವಣೆಯೊಳಗೆ ಸಿಬಿಐಗೆ (CBI) ಕೇಸ್ ಕೊಡಿಸಲು ಹಠ ಹಿಡಿದು ಕೂತಿದ್ದಾರೆ. ಈ ಮೂಲಕ ಡಿಕೆಶಿ ಮೇಲೆ ಸೇಡು ತೀರಿಸಿಕೊಳ್ಳಲು ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ.

ಇದೀಗ ಸಾಹುಕಾರ್ ವೇಗಕ್ಕೆ ಬ್ರೇಕ್ ಹಾಕಲು ಅವರ ಕುಟುಂಬ ಮುಂದಾಗಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಡೆಗೆ ಅವರ ಸಹೋದರರಿಂದಲೇ ಆಕ್ಷೇಪ ವ್ಯಕ್ತವಾಗಿದೆ. ಸಾಹುಕಾರ್ ಧೋರಣೆ, ಹಠ ಒಪ್ಪದ ಜಾರಕಿಹೊಳಿ ಸಹೋದರರು, ಇಷ್ಟೊಂದು ದ್ವೇಷ ಬೇಡ, ಸರಿಯಲ್ಲ ಎಂದು ಕಿವಿ ಮಾತು ಹೇಳಿದ್ದಾರೆನ್ನಲಾಗಿದೆ.

ನಿನ್ನ ಹಠದಿಂದ ಈಗಾಗಲೇ ಸಾಕಷ್ಟು ನಷ್ಟ ಆಗಿಹೋಗಿದೆ. ಈ 2 ವರ್ಷ ನಮ್ಮ ಕುಟುಂಬವೂ ಮುಜುಗರ ಅನುಭವಿಸಿದೆ. ಈಗ ಇದೆಲ್ಲವನ್ನೂ ನಿಲ್ಲಿಸು. ಇನ್ನು ಇದನ್ನು ಮುಂದುವರಿಸಿದರೆ ಮತ್ತಷ್ಟು ಆಪತ್ತು, ನಷ್ಟ ಆಗುತ್ತದೆ. ನೀನು ಅವರತ್ತ ಕಲ್ಲೆಸೆದರೆ ಅವರೂ ನಿನ್ನೆಡೆ ಎಸೆಯುತ್ತಾರೆ. ಈ ರೀತಿ ಸೇಡಿನ ರಾಜಕೀಯಕ್ಕೆ ಅಂತ್ಯ ಇರುವುದಿಲ್ಲ, ಇದರಿಂದ ವಿನಾಶ ಮಾತ್ರ. ಸಾರ್ವಜನಿಕ ಬದುಕು, ಮುಂದೆ ನಡೆಯುವ ಹಾದಿಯ ಬಗ್ಗೆ ಗಮನ ಕೊಡು ಎಂದು ಜಾರಕಿಹೊಳಿ ಸಹೋದರರು ಅಣ್ಣ ರಮೇಶ್ ಜಾರಕಿಹೊಳಿಗೆ ಉಪದೇಶ ಮಾಡಿದ್ದಾರೆ.

ಇದೀಗ ಸಹೋದರರ ಸಲಹೆಗೆ ಗೋಕಾಕ್ ಸಾಹುಕಾರ್ ನಡೆ ಏನು ಎನ್ನುವ ಕುತೂಹಲ ಮೂಡಿದೆ. ಸಹೋದರರ ಉಪದೇಶಕ್ಕೆ ರಮೇಶ್ ಜಾರಕಿಹೊಳಿ ಮಣಿಯುತ್ತಾರಾ ಅಥವಾ ಇಲ್ಲವಾ ಎನ್ನುವುದು ಸ್ಪಷ್ಟವಿಲ್ಲ. ಇನ್ನುಮೇಲಾದರೂ ರಮೇಶ್ ಸಿಟ್ಟು, ಜಿದ್ದು ತಣ್ಣಗಾಗುತ್ತಾ ಎಂಬುದು ಅವರ ಬೆಂಬಲಿಗರೂ ನಿರೀಕ್ಷೆ ಹುಟ್ಟಿಸಿದೆ. ಅಥವಾ ನನಗೆ ನನ್ನ ಹಠ, ಸೇಡೇ ಮುಖ್ಯ ಎಂದು ಸಿಡಿ ವಾರ್ ಮುಂದುವರಿಸುತ್ತಾರಾ ಎಂಬುದು ತಿಳಿಯದೇ ಹೋಗಿದೆ. ಇದನ್ನೂ ಓದಿ: ಕಾರ್ಕಳದಿಂದ ಮುತಾಲಿಕ್ ಸ್ಪರ್ಧೆ – ಬಿಜೆಪಿಯಿಂದ ಅಭ್ಯರ್ಥಿ ಹಾಕಬೇಡಿ: ಶ್ರೀರಾಮಸೇನೆ ಒತ್ತಾಯ

ಆದರೆ ಇದಕ್ಕೆ ವ್ಯತಿರಿಕ್ತವೆಂಬಂತೆ ರಮೇಶ್ ಜಾರಕಿಹೊಳಿ ಇದೀಗ ದೆಹಲಿಗೆ ಹೊರಟು ನಿಂತಿದ್ದಾರೆ. ಗುರುವಾರ ಸಂಜೆ ದೆಹಲಿಗೆ ತೆರಳಲಿರುವ ಸಾಹುಕಾರ್ ಶುಕ್ರವಾರ ಅಮಿತ್ ಶಾ ಭೇಟಿಗೆ ಮುಂದಾಗಲಿದ್ದಾರೆ. ಸಿಡಿ ಕೇಸ್ ಸಿಬಿಐ ತನಿಖೆಗೆ ವಹಿಸುವಂತೆ ಅಮಿತ್ ಶಾ ಬಳಿ ರಮೇಶ್ ಮತ್ತೊಮ್ಮೆ ಮನವಿ ಮಾಡಲು ನಿರ್ಧರಿಸಿದ್ದಾರೆ. ಇತ್ತೀಚೆಗೆ ಅಮಿತ್ ಶಾ ಬೆಳಗಾವಿಗೆ ಬಂದಾಗಲೂ ಇದೇ ಒತ್ತಾಯವನ್ನು ರಮೇಶ್ ಜಾರಕಿಹೊಳಿ ಪ್ರಸ್ತಾಪಿಸಿದ್ದರು. ಒಟ್ಟಿನಲ್ಲಿ ಸಿಡಿ ಕೇಸ್ ಹೈಕಮಾಂಡ್ ಅಂಗಳಕ್ಕೆ ತಲುಪುತ್ತಿದ್ದು, ಮುಂದಿನ ವಿದ್ಯಮಾನಗಳು ಕುತೂಹಲ ಮೂಡಿಸಿವೆ. ಇದನ್ನೂ ಓದಿ: ಸೊರಬದಲ್ಲಿ ಸಹೋದರರ ಸವಾಲ್ – ದಾಯಾದಿಗಳ ಜಿದ್ದಾಜಿದ್ದಿ ಈ ಬಾರಿ ಮತ್ತಷ್ಟು ಜೋರು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026377 0 0 0
<![CDATA[ಸದ್ಯಕ್ಕಿಲ್ಲ ಶಾರುಖ್ ಖಾನ್ ಸಿನಿಮಾ ಎಂದ ವಿಜಯ್ ಕಿರಗಂದೂರು]]> https://publictv.in/vijay-kirgandur-said-that-there-is-no-shah-rukh-khan-movie-at-the-moment/ Thu, 02 Feb 2023 10:43:41 +0000 https://publictv.in/?p=1026378 ಗಾಗಲೇ ಸಾಕಷ್ಟು ಹಿಟ್ ಸಿನಿಮಾಗಳನ್ನು ನೀಡಿರುವ ಹೊಂಬಾಳೆ ಫಿಲ್ಮ್ಸ್, (Hombale Films) ಸದ್ಯದಲ್ಲೇ ಬಾಲಿವುಡ್ (Bollywood) ಸಿನಿಮಾವನ್ನು ನಿರ್ಮಾಣ ಮಾಡಲಿದೆ ಎನ್ನುವ ಸುದ್ದಿ ಇತ್ತು. ಅದರಲ್ಲೂ ಅವರು ಶಾರುಖ್ ಖಾನ್ ಜೊತೆ ಸಿನಿಮಾ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಶಾರುಖ್ (Shah Rukh Khan)  ನಟನೆಯ ಪಠಾಣ್ ಸಿನಿಮಾ ಹಿಟ್ ಆಗುತ್ತಿದ್ದಂತೆಯೇ ಈ ಸುದ್ದಿ ಮತ್ತೆ ಮುನ್ನೆಲೆಗೆ ಬಂತು. ಈ ಕುರಿತು ನಿರ್ಮಾಪಕ ವಿಜಯ್ ಕಿರಗಂದೂರು (Vijay Kirgandur) ಸ್ಪಷ್ಟನೆಯನ್ನು ನೀಡಿದ್ದಾರೆ.

ಪಠಾಣ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಕೋಟಿ ಕೋಟಿ ಬಾಚುತ್ತಿದ್ದಂತೆಯೇ, ಶಾರುಖ್ ನಟನೆಯ ಮುಂದಿನ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ಹಣ ಹೂಡಲಿದೆ ಎನ್ನುವ ಸುದ್ದಿ ಹರಡಿತ್ತು. ಈ ಕುರಿತು ಮಾಧ್ಯಮವೊಂದರ ಜೊತೆ ಮಾತನಾಡಿರುವ ಕಿರಗಂದೂರು, ‘ಸದ್ಯ ಬಾಲಿವುಡ್ ಸಿನಿಮಾ ಮಾಡುವ ಆಲೋಚನೆ ನಮ್ಮ ಮುಂದಿಲ್ಲ. ಸದ್ಯ ನಾವು ದಕ್ಷಿಣದ ಸಿನಿಮಾಗಳಿಗೆ ಹಣ ಹೂಡಿದ್ದೇವೆ’ ಎಂದು ಹೇಳುವ ಮೂಲಕ ಸುದ್ದಿಯನ್ನು ಅಲ್ಲಗಳೆದಿದ್ದಾರೆ. ಪರೋಕ್ಷವಾಗಿ ತಾವು ಶಾರುಖ್ ಸಿನಿಮಾ ಮಾಡುತ್ತಿಲ್ಲ ಎನ್ನುವುದನ್ನು ಸ್ಪಷ್ಟ ಪಡಿಸಿದ್ದಾರೆ. ಇದನ್ನೂ ಓದಿ: ʻಘೋಸ್ಟ್ʼ ಸಿನಿಮಾದಲ್ಲಿ ಪತ್ರಕರ್ತೆಯಾದ ಕೆಜಿಎಫ್‌ ನಟಿ ಅರ್ಚನಾ ಜೋಯಿಸ್

ಈಗಾಗಲೇ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಮಲೆಯಾಳಂ, ತೆಲುಗು ಮತ್ತು ತಮಿಳು ಸಿನಿಮಾವನ್ನು ಮಾಡಲಾಗುತ್ತಿದೆ. ದಕ್ಷಿಣದ ಅಷ್ಟೂ ಭಾಷೆಯ ಸಿನಿಮಾಗಳಿಗೆ ದುಡ್ಡು ಹಾಕಿದ ನಂತರ, ಮುಂದಿನ ಹೆಜ್ಜೆಯಾಗಿ ಬಾಲಿವುಡ್ ಗೂ ಅದು ಬಂಡವಾಳ ಹೂಡಲಿದೆ ಎಂದು ಹೇಳಲಾಗಿತ್ತು. ಆದರೆ, ಸದ್ಯಕ್ಕೆ ತಾವು ಬಾಲಿವುಡ್ ನತ್ತ ದೃಷ್ಟಿ ನೆಟ್ಟಿಲ್ಲ ಎಂದು ಹೇಳುವ ಮೂಲಕ ನಿರಾಸೆ ಮೂಡಿಸಿದ್ದಾರೆ ವಿಜಯ್ ಕಿರಗಂದೂರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026378 0 0 0
<![CDATA[ಅದಾನಿ ಗ್ರೂಪ್ ವಿರುದ್ಧ ತನಿಖೆಗೆ ವಿಪಕ್ಷಗಳ ಆಗ್ರಹ - ಕಲಾಪ ಮುಂದೂಡಿಕೆ]]> https://publictv.in/opposition-demands-jpc-or-sc-monitored-inquiry-into-adani-row-stalls-parliament/ Thu, 02 Feb 2023 11:08:54 +0000 https://publictv.in/?p=1026426 ನವದೆಹಲಿ: ಅದಾನಿ ಗ್ರೂಪ್‌ (Adani Group) ಕಂಪನಿಗಳ ವಿರುದ್ಧದ ವಂಚನೆ ಆರೋಪದ ಕುರಿತು ಚರ್ಚೆ ನಡೆಸುವಂತೆ ಪ್ರತಿಪಕ್ಷಗಳ ಸದಸ್ಯರ ಅಗ್ರಹದ ನಡುವೆ ಲೋಕಸಭೆ (Lok Sabha) ಮತ್ತು ರಾಜ್ಯಸಭೆಯನ್ನು (Rajya Sabha) ಶುಕ್ರವಾರಕ್ಕೆ ಮುಂದೂಡಲಾಯಿತು. ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಸೇರಿದಂತೆ ಇತರೆ ಪ್ರತಿಪಕ್ಷಗಳು ಚರ್ಚೆಗೆ ಅವಕಾಶ ಕೋರಿ ಪ್ರತಿ ಪ್ರತಿಭಟನೆ ನಡೆಸಿದ ಬಳಿಕ ಕಲಾಪಗಳನ್ನು ಮುಂದೂಡಲಾಯಿತು.

ಗುರುವಾರ ಬೆಳಗ್ಗೆಯೇ ಎರಡು ಸದನಗಳ ಸಭಾಧ್ಯಕ್ಷರಿಗೆ ಕಾಂಗ್ರೆಸ್ (Congress) ಸೇರಿದಂತೆ ಇತರೆ ವಿಪಕ್ಷಗಳು ಅದಾನಿ ಗ್ರೂಪ್‌ ಕಂಪನಿಗಳ ವಿರುದ್ಧದ ವಂಚನೆ ಆರೋಪದ ಕುರಿತು ಚರ್ಚೆ ನಡೆಸುವಂತೆ ಮನವಿ ಮಾಡಿದವು. ಇದಕ್ಕೆ ಸಭಾಧ್ಯಕ್ಷರು ಒಪ್ಪದ ಹಿನ್ನಲೆ ವಿಪಕ್ಷಗಳ ನಾಯಕರು ಬಾವಿಗಿಳಿದು ಪ್ರತಿಭಟನೆ ನಡೆಸಿದವು. ಪ್ರತಿಭಟನೆ ಬಳಿಕ ಲೋಕಸಭೆ ಮತ್ತು ರಾಜ್ಯಸಭೆಯನ್ನು ಮಧ್ಯಾಹ್ನ ಎರಡು ಗಂಟೆಗೆ ಮುಂದೂಡಲಾಯಿತು.

https://twitter.com/kharge/status/1621037475279011840

ಎರಡು ಗಂಟೆಗೆ ಸದನ ಆರಂಭವಾದ ಬಳಿಕ ರಾಜ್ಯಸಭೆ ಸಂಸದ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸೇರಿದ ಎಲ್ಲ ವಿಪಕ್ಷಗಳು ಜಂಟಿ ಸಂಸತ್ತಿನ ಸಮಿತಿ ಅಥವಾ ಸುಪ್ರೀಂ ಕೋರ್ಟ್‌ ನೇಮಿಸಿದ ಸಮಿತಿಯಿಂದ ತನಿಖೆ ನಡೆಸಬೇಕೆಂದು ಒತ್ತಾಯಿಸಿದವು. ಈ ವೇಳೆ ಉಂಟಾದ ಗದ್ದಲದಿಂದಾಗಿ ಎರಡು ಕಲಾಪಗಳನ್ನು ಮುಂದೂಡಲಾಯಿತು.  ಇದನ್ನೂ ಓದಿ: ಹೂಡಿಕೆದಾರರ ಹಿತಾಸಕ್ತಿಯೇ ನನಗೆ ಮುಖ್ಯ – 20,000 ಕೋಟಿ ಮೌಲ್ಯದ FPO ಹಿಂಪಡೆದ ಬಳಿಕ ಅದಾನಿ ಮೊದಲ ಪ್ರತಿಕ್ರಿಯೆ

ಹಿಂಡೆನ್‌ಬರ್ಗ್ ವರದಿ ಬಳಿಕ ಷೇರು ಮಾರುಕಟ್ಟೆಯಲ್ಲಿ ಅದಾನಿ ಒಡೆತನದ ಎಲ್ಲ ಕಂಪನಿಗಳ ಷೇರುಗಳ ಮೌಲ್ಯ ತೀವ್ರ ಕುಸಿತ ಕಂಡಿವೆ. ಅದಾನಿ ಕಂಪನಿಗಳ ಎಲ್‌ಐಸಿ, ಎಸ್‌ಬಿಐ ಸೇರಿದಂತೆ ಹಲವು ಸಾರ್ವಜನಿಕ ಸಂಸ್ಥೆಗಳು ಬಲವಂತವಾಗಿ ಹೂಡಿಕೆ ಮಾಡಿವೆ. ಭಾರತದ ಹೂಡಿಕೆದಾರರು ಅಪಾಯದಲ್ಲಿದ್ದಾರೆ. ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಈ ಬಗ್ಗೆ ತನಿಖೆ ನಡೆಯಬೇಕು ಎಂದು ವಿಪಕ್ಷಗಳು ಆಗ್ರಹಿಸಿವೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026426 0 0 0

करोड़ों लोगों का पैसा LIC और राष्ट्रीय बैंकों में लगा है।

क्यों सरकार ऐसी कंपनियों में सरकारी संस्थानों को निवेश या क़र्ज़ देने को मज़बूर करती है जिनका #HindenburgReport में ख़ुलासा किया है ?

हमारी माँग है कि -

1. Joint Parliamentary Committee (JPC) का गठन किया जाना चाहिए।

1/ pic.twitter.com/o0SoagXcQK

— Mallikarjun Kharge (@kharge) February 2, 2023]]>

करोड़ों लोगों का पैसा LIC और राष्ट्रीय बैंकों में लगा है।

क्यों सरकार ऐसी कंपनियों में सरकारी संस्थानों को निवेश या क़र्ज़ देने को मज़बूर करती है जिनका #HindenburgReport में ख़ुलासा किया है ?

हमारी माँग है कि -

1. Joint Parliamentary Committee (JPC) का गठन किया जाना चाहिए।

1/ pic.twitter.com/o0SoagXcQK

— Mallikarjun Kharge (@kharge) February 2, 2023]]>

करोड़ों लोगों का पैसा LIC और राष्ट्रीय बैंकों में लगा है।

क्यों सरकार ऐसी कंपनियों में सरकारी संस्थानों को निवेश या क़र्ज़ देने को मज़बूर करती है जिनका #HindenburgReport में ख़ुलासा किया है ?

हमारी माँग है कि -

1. Joint Parliamentary Committee (JPC) का गठन किया जाना चाहिए।

1/ pic.twitter.com/o0SoagXcQK

— Mallikarjun Kharge (@kharge) February 2, 2023]]>

करोड़ों लोगों का पैसा LIC और राष्ट्रीय बैंकों में लगा है।

क्यों सरकार ऐसी कंपनियों में सरकारी संस्थानों को निवेश या क़र्ज़ देने को मज़बूर करती है जिनका #HindenburgReport में ख़ुलासा किया है ?

हमारी माँग है कि -

1. Joint Parliamentary Committee (JPC) का गठन किया जाना चाहिए।

1/ pic.twitter.com/o0SoagXcQK

— Mallikarjun Kharge (@kharge) February 2, 2023]]>

करोड़ों लोगों का पैसा LIC और राष्ट्रीय बैंकों में लगा है।

क्यों सरकार ऐसी कंपनियों में सरकारी संस्थानों को निवेश या क़र्ज़ देने को मज़बूर करती है जिनका #HindenburgReport में ख़ुलासा किया है ?

हमारी माँग है कि -

1. Joint Parliamentary Committee (JPC) का गठन किया जाना चाहिए।

1/ pic.twitter.com/o0SoagXcQK

— Mallikarjun Kharge (@kharge) February 2, 2023]]>

करोड़ों लोगों का पैसा LIC और राष्ट्रीय बैंकों में लगा है।

क्यों सरकार ऐसी कंपनियों में सरकारी संस्थानों को निवेश या क़र्ज़ देने को मज़बूर करती है जिनका #HindenburgReport में ख़ुलासा किया है ?

हमारी माँग है कि -

1. Joint Parliamentary Committee (JPC) का गठन किया जाना चाहिए।

1/ pic.twitter.com/o0SoagXcQK

— Mallikarjun Kharge (@kharge) February 2, 2023]]>

करोड़ों लोगों का पैसा LIC और राष्ट्रीय बैंकों में लगा है।

क्यों सरकार ऐसी कंपनियों में सरकारी संस्थानों को निवेश या क़र्ज़ देने को मज़बूर करती है जिनका #HindenburgReport में ख़ुलासा किया है ?

हमारी माँग है कि -

1. Joint Parliamentary Committee (JPC) का गठन किया जाना चाहिए।

1/ pic.twitter.com/o0SoagXcQK

— Mallikarjun Kharge (@kharge) February 2, 2023]]>
<![CDATA[ಫೆ. 13 ರಿಂದ ಬೆಂಗ್ಳೂರಲ್ಲಿ ಏರ್ ಶೋ - LCA Tejas ಪ್ರಮುಖ ಆಕರ್ಷಣೆ]]> https://publictv.in/aero-india-2023-lca-tejas-to-be-at-the-centre-stage-of-india-pavilion-bengaluru/ Thu, 02 Feb 2023 11:12:39 +0000 https://publictv.in/?p=1026428 ಬೆಂಗಳೂರು: ನಗರದ ಯಲಹಂಕ ವಾಯುನೆಲೆಯಲ್ಲಿ (Yelahanka Air Force) ಫೆಬ್ರವರಿ 13 ರಿಂದ 17 ವರೆಗೆ ಏರ್ ಶೋ (Air Show) ನಡೆಯಲಿದೆ. ಈ ಬಾರಿ ಪೂರ್ಣ ಪ್ರಮಾಣದ ಎಲ್‍ಸಿಎ-ತೇಜಸ್ (LCA Tejas) ಯುದ್ಧ ವಿಮಾನವು ಪೂರ್ಣ ಕಾರ್ಯಾಚರಣಾ ಸಾಮರ್ಥ್ಯ (ಎಫ್‍ಒಸಿ) ವಿನ್ಯಾಸದಲ್ಲಿ ಏರೋ ಇಂಡಿಯಾ 2023ರ (Aero India) ಭಾರತೀಯ ಪೆವಿಲಿಯನ್‍ನ ಪ್ರಮುಖ ಆಕರ್ಷಣೆಯಾಗಿದೆ.

ಏರೋ ಇಂಡಿಯಾ ದ್ವೈವಾರ್ಷಿಕ ಏರ್ ಶೋ ಮತ್ತು ವೈಮಾನಿಕ ಪ್ರದರ್ಶನವಾಗಿದ್ದು, ಇದು ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಫೆಬ್ರವರಿ 13 ರಿಂದ 17ವರೆಗೆ ನಡೆಯಲಿದೆ. ಈ ಪ್ರದರ್ಶನವನ್ನು ರಕ್ಷಣಾ ಸಚಿವಾಲಯ ಆಯೋಜಿಸಿದ್ದು ಇದು ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನಗಳಲ್ಲಿ ಒಂದಾಗಿದೆ. "ದ ರನ್‍ವೇ ಟು ಎ ಬಿಲಿಯನ್ ಆಪರ್ಚುನಿಟೀಸ್"- 'ಬಿಲಿಯನ್ ಅವಕಾಶಗಳಿಗೆ ರಹದಾರಿ' ಎಂಬ ತನ್ನ ಘೋಷವಾಕ್ಯದೊಂದಿಗೆ, ಏರೋ ಇಂಡಿಯಾ ವಿವಿಧ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಬಾಹ್ಯಾಕಾಶ ಮತ್ತು ರಕ್ಷಣಾ ಕಂಪನಿಗಳಿಗೆ ತಮ್ಮ ಅತ್ಯಾಧುನಿಕ ಉತ್ಪನ್ನಗಳನ್ನು ಮತ್ತು ವ್ಯಾಪಾರ ಅವಕಾಶಗಳನ್ನು ಅನ್ವೇಷಿಸಲು ಹಾಗೂ ತಮ್ಮ ಸಾಮರ್ಥ್ಯಗಳನ್ನು ಪ್ರದರ್ಶಿಸಲು ವೇದಿಕೆ ಒದಗಿಸುತ್ತಿದೆ. ಇದನ್ನೂ ಓದಿ: ಅದಾನಿ ವಿರುದ್ಧ ತನಿಖೆಗೆ ವಿಪಕ್ಷಗಳ ಆಗ್ರಹ – ಕಲಾಪ ಮುಂದೂಡಿಕೆ

ಏರೋ ಇಂಡಿಯಾದ 14ನೇ ಆವೃತ್ತಿಯು ಫಿಕ್ಸೆಡ್ ವಿಂಗ್ ಪ್ಲಾಟ್‍ಫಾರ್ಮ್ ಅನ್ನು ಆಧರಿಸಿದ ಪ್ರತ್ಯೇಕ "ಇಂಡಿಯಾ ಪೆವಿಲಿಯನ್" ಅನ್ನು ಹೊಂದಿರುತ್ತದೆ. ಭವಿಷ್ಯದ ನಿರೀಕ್ಷೆಗಳನ್ನು ಒಳಗೊಂಡಂತೆ ನಿರ್ದಿಷ್ಟ ವಲಯದಲ್ಲಿ ಭಾರತದ ಬೆಳವಣಿಗೆಯನ್ನು ಪ್ರದರ್ಶಿಸುವುದು ಇದರ ಉದ್ದೇಶವಾಗಿದೆ. ಖಾಸಗಿ ಪಾಲುದಾರರು ಉತ್ಪಾದಿಸುತ್ತಿರುವ ಎಲ್‍ಸಿಎ-ತೇಜಸ್ ವಿಮಾನದ ವಿವಿಧ ರಚನಾತ್ಮಕ ಮಾದರಿಗಳು, ಸಿಮ್ಯುಲೇಟರ್‌ಗಳು, ಸಿಸ್ಟಮ್‍ಗಳು (LRU) ಇತ್ಯಾದಿಗಳ ಪ್ರದರ್ಶನವನ್ನು ಒಳಗೊಂಡಿರುವ ಫಿಕ್ಸೆಡ್ ವಿಂಗ್ ಪ್ಲಾಟ್‍ಫಾರ್ಮ್‍ಗಾಗಿ ಪೂರಕ-ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವಲ್ಲಿ ಇಂಡಿಯಾ ಪೆವಿಲಿಯನ್ ಭಾರತದ ಪ್ರಗತಿಯನ್ನು ಮತ್ತಷ್ಟು ಬಿಂಬಿಸಲು ಮುಂದಾಗಿದೆ. ರಕ್ಷಣಾ ಬಾಹಾಕ್ಯಾಶ, ಹೊಸ ತಂತ್ರಜ್ಞಾನಗಳು ಮತ್ತು ಯುಎವಿ ವಿಭಾಗವು ಇರಲಿದ್ದು, ಅವುಗಳಲ್ಲಿ ಪ್ರತಿ ವಲಯದಲ್ಲಿ ಭಾರತದ ಬೆಳವಣಿಗೆಯ ಬಗ್ಗೆ ಒಳನೋಟವನ್ನು ನೀಡುವಂತೆ ತಯಾರಿ ನಡೆಯುತ್ತಿದೆ. ಇದನ್ನೂ ಓದಿ: ಪರೀಕ್ಷಾ ಕೇಂದ್ರದಲ್ಲಿ ಹುಡುಗಿಯರೇ ಇರೋದನ್ನ ನೋಡಿ ಮೂರ್ಛೆ ಹೋದ ವಿದ್ಯಾರ್ಥಿ

ಎಲ್‍ಸಿಎ ತೇಜಸ್ ವೈಶಿಷ್ಟ್ಯ: ಎಲ್ ಸಿಎ ತೇಜಸ್ ಒಂದೇ ಎಂಜಿನ್, ಹಗುರ, ಚಾಕಚಕ್ಯತೆಯ, ಬಹು-ಪಾತ್ರದ ಸೂಪರ್ ಸಾನಿಕ್ ಯುದ್ಧ ವಿಮಾನವಾಗಿದೆ. ಇದು ಕ್ವಾಡ್ರಪ್ಲೆಕ್ಸ್ ಡಿಜಿಟಲ್ ಫ್ಲೈ-ಬೈ-ವೈರ್ ಫ್ಲೈಟ್ ಕಂಟ್ರೋಲ್ ಸಿಸ್ಟಮ್ (FCS) ಜೊತೆಗೆ ಸಂಬಂಧಿತ ಸುಧಾರಿತ ವಿಮಾನ ನಿಯಂತ್ರಣಗಳನ್ನು ಹೊಂದಿದೆ. ಡೆಲ್ಟಾ ವಿಂಗ್ ಹೊಂದಿರುವ ವಿಮಾನವನ್ನು 'ಗಾಳಿ ಯುದ್ಧ' ಮತ್ತು 'ಆಕ್ರಮಣಕಾರಿ ವಾಯು ಬೆಂಬಲಕ್ಕಾಗಿ 'ವಿಚಕ್ಷಣ' ಮತ್ತು ಆಂಟಿಶಿಪ್ ಪಾತ್ರಗಳನ್ನು ನಿರ್ವಹಿಸುವಂತೆ ವಿನ್ಯಾಸಗೊಳಿಸಲಾಗಿದೆ. ಏರ್‌ಫ್ರೇಮ್‌ನಲ್ಲಿ ಸುಧಾರಿತ ಸಂಯೋಜನೆಗಳ ವ್ಯಾಪಕ ಬಳಕೆಯು ತೂಕದ ಅನುಪಾತ ಮತ್ತು ಕಡಿಮೆ ರೇಡಾರ್ ಸಂಕೇತಗಳಿಗೆ ಹೆಚ್ಚಿನ ಶಕ್ತಿ ನೀಡುತ್ತದೆ. ತೇಜಸ್ ಅತ್ಯಾಧುನಿಕ ವೈಶಿಷ್ಟ್ಯಗಳಾದ ಗ್ಲಾಸ್ ಕಾಕ್‍ಪಿಟ್, ಜೀರೋ-ಜೀರೋ ಎಜೆಕ್ಷನ್ ಸೀಟ್, ಹಾರಾಟದ ವೇಳೆಯೇ ಇಂಧನ ತುಂಬುವುದು, ಜಾಮ್ ಪ್ರೂಫ್ ಎಇಎಸ್‍ಎ ರಾಡಾರ್, ಎಸ್‍ಪಿಜೆಯೊಂದಿಗೆ ಯುಇಡಬ್ಲ್ಯೂಎಸ್, ಸಿಎಮ್‍ಡಿಎಸ್, ಎಚ್‍ಎಮ್‍ಡಿಎಸ್ ಡ್ಯಾಶ್‍ವಿ, ಬಿವಿಆರ್ ಕ್ಷಿಪಣಿ ಸಾಮರ್ಥ್ಯ ಮತ್ತು ವಿಮಾನವನ್ನು ಹೆಚ್ಚು ಘಾತಕವಾಗಿಸುವಂತಹ ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಎಲ್ ಸಿಎ ಅಭಿವೃದ್ಧಿಯ ವಿಷಯದಲ್ಲಿ ಬಹಳ ಮುಂದುವರಿದಿದ್ದು, ಪ್ರಸ್ತುತ ವಾಯುಪಡೆ ಯುದ್ಧ ವಿಮಾನ ಮತ್ತು ಎಲ್‌ಸಿಎ ನೌಕಾ ವಿಮಾನಗಳು ಎರಡು ಆಸನಗಳಲ್ಲಿ ಲಭ್ಯವಿದೆ. ಎಲ್‌ಸಿಎ ತೇಜಸ್‍ಗಾಗಿ ಎಲ್‌ಸಿಎ, ಎಲ್‍ಐಎಫ್‍ಟಿ (ಲೀಡ್ ಇನ್ ಫೈಟರ್ ಟ್ರೈನರ್) ಮತ್ತು ಎಂಕೆ-2 (MK2) ನಂತಹ ಇತರ ರೂಪಾಂತರಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

ಎಲ್ ಸಿಎ ತೇಜಸ್ ಚಿಕ್ಕ ಮತ್ತು ಹಗುರವಾದ ವಿಮಾನಗಳಲ್ಲಿ ಒಂದಾಗಿದೆ. ಅತ್ಯುತ್ತಮ ವಿಮಾನ ಸುರಕ್ಷತಾ ಇತಿಹಾಸವನ್ನು ಹೊಂದಿದೆ. ಎಲ್ಲಾ ಗ್ರಾಹಕರ ಅಗತ್ಯಗಳನ್ನು ಪೂರೈಸಲು ಎಲ್ಲಾ ನಾಲ್ಕು ರೂಪಾಂತರಗಳಲ್ಲಿ ಲಭ್ಯ. ಶೇ.90ರಷ್ಟು ಪ್ರದೇಶ ಮತ್ತು ಶೇ.45ರಷ್ಟು ತೂಕ ಒಳಗೊಂಡಿದೆ. ಕನಿಷ್ಠ ಆರ್‌ಸಿಎಸ್‌ ಜೊತೆಗೆ ಅತಿ ಎತ್ತರದಲ್ಲಿ ಹಾರಾಡುವ ಸೂಪರ್ ಸಾನಿಕ್. ಏರ್ ಕ್ರಾಫ್ಟ್ ಮೂಲಕ ಕ್ವಾಡ್-ರೆಡಂಡೆಂಟ್ ಫ್ಲೈ. ಎಯುಡಬ್ಲೂನ ಶೇ.30 ವರೆಗೆ ಪೇಲೋಡ್ ಸಾಗಿಸುವ ಸಾಮರ್ಥ್ಯ (ಎಲ್ಲ ತೂಕವೂ ಸೇರಿ) ಎಲ್ಲ ಶಸ್ತ್ರಗಳನ್ನು ಒಗ್ಗೂಡಿಸಿ ಸಕ್ರಿಯಗೊಳಿಸುವ ಓಪನ್ ಆರ್ಕಿಟೆಕ್ಚರ್ (ಮುಕ್ತ ವಿನ್ಯಾಸ) ಹೊಂದಿದ್ದು, ಕಡಿಮೆ ನಿರ್ವಹಣಾ ವೆಚ್ಚದೊಂದಿಗೆ ನಿರ್ವಹಣೆ ಸ್ನೇಹಿಯಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026428 0 0 0
<![CDATA[ನಾಳೆ ರಾಜ್ಯಾದ್ಯಂತ ಪ್ರಥಮ್ ಅಭಿನಯದ ‘ನಟ ಭಯಂಕರ’ ಸಿನಿಮಾ ರಿಲೀಸ್]]> https://publictv.in/prathams-movie-nata-bhayankara-will-be-released-across-the-state-tomorrow/ Thu, 02 Feb 2023 11:02:30 +0000 https://publictv.in/?p=1026500 ಬಿಗ್ ಬಾಸ್ ಖ್ಯಾತಿಯ ಪ್ರಥಮ್ (Pratham) ನಟಿಸಿ, ನಿರ್ದೇಶನ ಮಾಡಿರುವ ‘ನಟ ಭಯಂಕರ’ (Nata Bhayankar) ಸಿನಿಮಾ ನಾಳೆ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಈವರೆಗೂ ಕೇವಲ ನಟನಾಗಿ ಪ್ರೇಕ್ಷಕರ ಮುಂದೆ ನಿಂತಿದ್ದ ಪ್ರಥಮ್, ಈ ಬಾರಿ ನಿರ್ದೇಶಕನಾಗಿಯೂ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸಿನಿಮಾ (Movie) ಪೂರ್ತಿ ನಗಿಸುತ್ತಲೇ ಒಂದು ಹಾರರ್ ಕಥೆಯನ್ನು ಅವರು ಈ ಚಿತ್ರದ ಮೂಲಕ ಹೇಳಲು ಹೊರಟಿದ್ದಾರೆ. ನಗುವುದಕ್ಕಾಗಿ ಥಿಯೇಟರ್ ಗೆ ಬನ್ನಿ ಎಂದು ಅವರು ಅಭಿಮಾನಿಗಳಿಗೆ ಆಹ್ವಾನ ನೀಡಿದ್ದಾರೆ.

ಇದೊಂದು ಪಕ್ಕಾ ಹಾರರ್ ಹಾಗೂ ಥ್ರಿಲ್ಲರ್ ಮಿಶ್ರಿತ ಸಿನಿಮಾವಾಗಿದ್ದರೂ, ಭರ್ಜರಿ ಮನರಂಜನೆಯೂ ಇದೆಯಂತೆ. ನಗಿಸುವುದಕ್ಕಾಗಿ ಪ್ರಥಮ್ ಜೊತೆ ಓಂ ಪ್ರಕಾಶ್ ರಾವ್ (Om Prakash Rao), ಕುರಿ ಪ್ರತಾಪ್, ಮಜಾ ಟಾಕೀಸ್ ಪವನ್, ಬಿರಾದಾರ ಹಾಗೂ ರಾಕ್ ಲೈನ್ ಸುಧಾಕರ್ ಸೇರಿದಂತೆ ಅನೇಕ ಕಲಾವಿದರು ತಾರಾಗಣದಲ್ಲಿ ಇದ್ದಾರೆ. ಸಾಯಿ ಕುಮಾರ್ (Sai Kumar) ಕೂಡ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರಂತೆ. ಹಾಗಾಗಿ ಇದೊಂದು ಪಕ್ಕಾ ಮನರಂಜನೆಯ ಸಿನಿಮಾ ಎನ್ನುವುದು ಪ್ರಥಮ್ ಮಾತು. ಇದನ್ನೂ ಓದಿ: ರಾಕಿಂಗ್ ಸ್ಟಾರ್ ಮನೆ ಮುಂದೆ ಜನಸಾಗರ: ಯಶ್‌ ಜೊತೆಗೆ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್

ಪ್ರಥಮ್ ಈ ಚಿತ್ರದಲ್ಲಿ ಸಿನಿಮಾ ಕಲಾವಿದನ ಪಾತ್ರವನ್ನು ಮಾಡಿದ್ದಾರಂತೆ. ಕಲಾವಿದ ಮತ್ತು ಭಯಂಕರ ದೆವ್ವದ ನಡುವೆ ನಡೆಯುವ ರೋಚಕ ಕಥೆಯೇ ಈ ಸಿನಿಮಾವಂತೆ. ಓಂ ಪ್ರಕಾಶ್ ರಾವ್ ಈ ಸಿನಿಮಾದಲ್ಲಿ ನಿರ್ದೇಶಕನ ಪಾತ್ರವಂತೆ. ನಟ ಮತ್ತು ನಿರ್ದೇಶಕನ ನಡುವೆ ಇರುವ ಬಾಂಧವ್ಯವನ್ನೂ ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಿದ್ದಾರಂತೆ. ಈಗಾಗಲೇ ರಿಲೀಸ್ ಆಗಿರುವ ಟ್ರೈಲರ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಿನಿಮಾ ಕೂಡ ನೋಡುಗರ ನಿರೀಕ್ಷೆಯನ್ನು ಹುಸಿಗೊಳಿಸಲಾರದು ಎನ್ನುತ್ತಾರೆ ಪ್ರಥಮ್.

ಈ ಸಿನಿಮಾದಲ್ಲಿ ಎರಡು ಬಗೆಯ ಕತೆಗಳಿವೆಯಂತೆ. ದೃಷ್ಟಿ ಇಲ್ಲದ ದೆವ್ವದ ನಡುವೆ ನಡೆಯುವಂತಹ ಪ್ರೇಮಕಥೆಯು ಥ್ರಿಲ್ ನೀಡಲಿದೆ ಎನ್ನುವುದು ಪ್ರಥಮ್ ಮಾತು. ಅಹಂಕಾರ ಇರುವ ಒಬ್ಬ ವ್ಯಕ್ತಿ ಮಾತು ಕೊಟ್ಟ ಮೇಲೆ ಹೇಗೆಲ್ಲ ಬದಲಾಗುತ್ತಾನೆ ಎನ್ನುವುದು ಕೂಡ ಸಿನಿಮಾದಲ್ಲಿ ಕತೆಯಾಗಿ ಬರಲಿದೆ. ಹಾರರ್ ಸಿನಿಮಾ ಇದಾದರೂ, ಮನರಂಜಿಸುವಂತಹ ಎಲ್ಲ ಅಂಶಗಳು ಚಿತ್ರದಲ್ಲಿ ಇವೆಯಂತೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026500 0 0 0
<![CDATA[ಅದ್ದೂರಿಯಾಗಿ ನಡೆಯಲಿದೆ ಸಿದ್ಧಾರ್ಥ್- ಕಿಯಾರಾ ಅಡ್ವಾನಿ ಮದುವೆ]]> https://publictv.in/actress-kiara-advani-and-siddarth-malhotra-wedding-details/ Thu, 02 Feb 2023 11:47:28 +0000 https://publictv.in/?p=1026529 ಬಾಲಿವುಡ್‌ನ (Bollywood) ಲವ್ ಬರ್ಡ್ಸ್ ಸಿದ್ಧಾರ್ಥ್ ಮಲ್ಹೋತ್ರಾ (Siddarth Malhotra) ಮತ್ತು ಕಿಯಾರಾ ಅಡ್ವಾಣಿ (Kiara Advani) ದಾಂಪತ್ಯ ಜೀವನಕ್ಕೆ ಕಾಲಿಡಲು ಕೌಂಟ್‌ಡೌನ್ ಶುರುವಾಗಿದೆ. ಸಿದ್- ಕಿಯಾರಾ ಜೋಡಿ ಅದ್ದೂರಿಯಾಗಿ ಮದುವೆಯಾಗುತ್ತಿದ್ದಾರೆ.

ಅಥಿಯಾ ಶೆಟ್ಟಿ (Athiya Shetty) ಮತ್ತು ಕೆ.ಎಲ್ ರಾಹುಲ್ (K.l Rahul) ಹಸೆಮಣೆ ಏರಿದ ಬೆನ್ನಲ್ಲೇ ಇದೀಗ ಸಿದ್ ಮತ್ತು ಕಿಯಾರಾ ಮದುವೆಗೆ ಸಕಲ ಸಿದ್ಧತೆ ನಡೆಯುತ್ತಿದೆ. ಹಲವು ವರ್ಷಗಳ ಪ್ರೀತಿಗೆ ಮದುವೆಯೆಂಬ ಮುದ್ರೆ ಒತ್ತಲು ದಿನಗಣನೆ ಶುರುವಾಗಿದೆ.

ಸಿದ್ ಜೋಡಿಯ ಮದುವೆ ಸಂಭ್ರಮ ಫೆ.4ರಿಂದ 6ರವರೆಗೆ ಇರಲಿದೆ. ರಾಜಸ್ತಾನದ ಜೈಸಲ್ಮೇರ್‌ನಲ್ಲಿರುವ ಸೂರ್ಯಗಢ ಅರಮನೆಯಲ್ಲಿ ಮದುವೆ ನಡೆಯಲಿದೆ. ಇದನ್ನೂ ಓದಿ: ಅಪಘಾತವಾಗಿ ಎರಡು ವರ್ಷ: ನಟಿ ರಿಷಿಕಾ ಸಿಂಗ್ ಬದುಕುಳಿದಿದ್ದೇ ಪವಾಡ

ಇನ್ನೂ ಕಿಯಾರಾ-ಸಿದ್ಧಾರ್ಥ್ ಮದುವೆ 100 ಜನ ಅತಿಥಿಗಳಿಗಷ್ಟೇ ಆಹ್ವಾನ ನೀಡಲಾಗಿದೆ. ಕರಣ್ ಜೋಹರ್, ಶಾಹಿದ್ ಕಪೂರ್ ದಂಪತಿ, ಮನೀಷ್ ಮಲ್ಹೋತ್ರಾ, ರಶ್ಮಿಕಾ ಮಂದಣ್ಣ (Rashmika Mandanna) ಸೇರಿದಂತೆ ಹಲವರಿಗೆ ಆಹ್ವಾನ ನೀಡಿದ್ದಾರೆ. ನೆಚ್ಚಿನ ಜೋಡಿಯ ಮದುವೆ ಸಂಭ್ರಮ ನೋಡಲು ಫ್ಯಾನ್ಸ್ ಕಾಯ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026529 0 0 0
<![CDATA[ಯಶಸ್ವಿನಿ ಯೋಜನೆಗೆ ಭಾರೀ ಸ್ಪಂದನೆ - ಜನವರಿಯಲ್ಲಿ 1 ಸಾವಿರಕ್ಕೂ ಅಧಿಕ ಸದಸ್ಯರಿಗೆ ಚಿಕಿತ್ಸೆ]]> https://publictv.in/huge-response-to-yashasvini-scheme-more-than-1-thousand-members-treated-in-january/ Thu, 02 Feb 2023 13:13:23 +0000 https://publictv.in/?p=1026530 ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯಶಸ್ವಿನಿ ಯೋಜನೆ (Yeshasvini Scheme) ಮರುಜಾರಿಯಿಂದ ಜನವರಿ ಒಂದೇ ತಿಂಗಳಲ್ಲೇ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಸುಮಾರು 1 ಸಾವಿರಕ್ಕೂ ಅಧಿಕ ಸದಸ್ಯರು ಗುಣಮಟ್ಟದ ಆರೋಗ್ಯ ಸೇವೆ ಪಡೆದುಕೊಂಡಿದ್ದಾರೆ. ಈ ಯೋಜನೆಗೆ ಅಭೂತಪೂರ್ವ ಸ್ಪಂದನೆ ದೊರೆತಿದೆ ಎಂದು ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್‌ಟಿ ಸೋಮಶೇಖರ್ (ST Somashekhar) ಅವರು ತಿಳಿಸಿದ್ದಾರೆ.

ಯಶಸ್ವಿನಿ ಯೋಜನೆ ಕುರಿತು ಮಾತನಾಡಿದ ಸಚಿವರು, ಜನವರಿ ಅಂತ್ಯದವರೆಗೆ 30 ಲಕ್ಷ ಸದಸ್ಯರ ಗುರಿಗೆ ಎದುರಾಗಿ 33.10 ಲಕ್ಷ ಸದಸ್ಯರನ್ನು ನೋಂದಾಯಿಸಿ ಗುರಿ ಮೀರಿ ಸಾಧನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸದಸ್ಯರ ನೋಂದಣಿ ಕಾರ್ಯ ಮುಂದುವರಿಯುತ್ತಿರುವುದರ ಜೊತೆಗೆ 27 ಜಿಲ್ಲೆಗಳಲ್ಲಿನ 127 ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಜನವರಿ ಒಂದೇ ತಿಂಗಳಲ್ಲಿ 1,000ಕ್ಕೂ ಹೆಚ್ಚು ಫಲಾನುಭವಿಗಳು ಚಿಕಿತ್ಸೆ ಪಡೆದುಕೊಂಡಿದ್ದಾರೆ. ಯಶಸ್ವಿನಿ ಯೋಜನೆಯಡಿ ಇದುವರೆಗೂ ರಾಜ್ಯಾದ್ಯಂತ ಪ್ರತಿಷ್ಠಿತ ಮೆಡಿಕಲ್ ಕಾಲೇಜು ಆಸ್ಪತ್ರೆಗಳು, ಸರ್ಕಾರಿ ಜಿಲ್ಲಾ ಆಸ್ಪತ್ರೆಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳು ಸೇರಿದಂತೆ 474 ನೆಟ್‌ವರ್ಕ್ ಆಸ್ಪತ್ರೆಗಳು ಟ್ರಸ್ಟ್‌ನಲ್ಲಿ ನೋಂದಾಯಿಸಿಕೊಂಡಿವೆ. ಜನವರಿ 1ರಿಂದಲೇ ಫಲಾನುಭವಿಗಳಿಗೆ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪ್ರಾರಂಭಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

 

ಹೃದಯ ಸಂಬಂಧಿ ಕಾಯಿಲೆ, ಕಿವಿ, ಮೂಗು, ಗಂಟಲು ವ್ಯಾದಿಗಳು, ನರ, ಮೂಳೆಗೆ ಸಂಬಂಧಿಸಿದ ಕಾಯಿಲೆಗಳು ಸೇರಿದಂತೆ ಇತ್ಯಾದಿ ರೋಗಗಳಿಗೆ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಸದಸ್ಯರು ಯೂನಿಕ್ ಐಡಿ ಸಂಖ್ಯೆಯುಳ್ಳ ಪ್ಲಾಸ್ಟಿಕ್ ಕಾರ್ಡ್ ಹಾಜರುಪಡಿಸಿ 1,650 ಚಿಕಿತ್ಸೆಗಳನ್ನು ನಗದುರಹಿತವಾಗಿ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಬಜೆಟ್ ರಾಷ್ಟ್ರದ ಪ್ರಗತಿಗೆ ಭದ್ರ ಬುನಾದಿ: ಬೊಮ್ಮಾಯಿ

ಚಿಕಿತ್ಸೆ ದರಗಳನ್ನು ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಹಿಂದಿನ ಯಶಸ್ವಿನಿ ಯೋಜನೆಯಡಿ ಚಿಕಿತ್ಸೆ ದರ ಹೆಚ್ಚಿದ್ದಲ್ಲಿ ಆ ದರವನ್ನು ಅಥವಾ ಪ್ರಸ್ತುತ ಯೋಜನೆಗೆ ಪರಿಗಣಿಸಿರುವ ಆಯುಷ್ಮಾನ್ ಭಾರತ ಚಿಕಿತ್ಸೆ ದರಗಳು ಹೆಚ್ಚಿದ್ದಲ್ಲಿ ಅವುಗಳನ್ನು ಪರಿಗಣಿಸಲು ಆದೇಶವಾಗಿರುತ್ತದೆ. ಅಂದರೆ ಯಾವ ಯೋಜನೆಯಲ್ಲಿ ಹೆಚ್ಚಿನ ದರ ಇರುತ್ತದೆಯೋ ಆ ದರವನ್ನು ಪರಿಗಣಿಸಿ ಆಸ್ಪತ್ರೆಗಳ ಬಿಲ್‌ಗಳನ್ನು ಪಾವತಿಸಲಾಗುತ್ತದೆ ಎಂದು ಹೇಳಿದ್ದಾರೆ.

ನೆಟ್‌ವರ್ಕ್ ಆಸ್ಪತ್ರೆಗಳು ಬಿಲ್ಲುಗಳು ಸಲ್ಲಿಸಿದ 1 ತಿಂಗಳೊಳಗೆ ಅವುಗಳನ್ನು ಪಾವತಿಸಲು ವ್ಯವಸ್ಥೆ ಮಾಡಲಾಗಿದೆ. ಮೊದಲನೇ ಕಂತಿನ ಬಿಲ್ ಅನ್ನು ಫೆಬ್ರವರಿ 15ರೊಳಗೆ ಪಾವತಿ ಮಾಡಲು ಉದ್ದೇಶಿಸಲಾಗಿದೆ. ತದನಂತರ ಮುಂದಿನ ಬಿಲ್‌ಗಳನ್ನು ಪ್ರತಿ ತಿಂಗಳು ಪಾವತಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಫೆ. 13 ರಿಂದ ಬೆಂಗ್ಳೂರಲ್ಲಿ ಏರ್ ಶೋ – LCA Tejas ಪ್ರಮುಖ ಆಕರ್ಷಣೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026530 0 0 0
<![CDATA[ಕೇಂದ್ರ ಬಜೆಟ್ ರಾಷ್ಟ್ರದ ಪ್ರಗತಿಗೆ ಭದ್ರ ಬುನಾದಿ: ಬೊಮ್ಮಾಯಿ]]> https://publictv.in/union-budget-2023-karnataka-cm-basavaraj-bommai-hails-budget-says-happy-with-rs-5300-crore-grant-for-upper-bhadra-project-and-other-sector/ Thu, 02 Feb 2023 12:18:16 +0000 https://publictv.in/?p=1026537 - ನಮ್ಮ ನಿರೀಕ್ಷೆಯಂತೆ ಆಯವ್ಯಯ

ಬೆಂಗಳೂರು: ಅಮೃತ ಕಾಲದಲ್ಲಿ ರಾಷ್ಟ್ರದ ಪ್ರಗತಿಗೆ ಭದ್ರ ಬುನಾದಿ ಹಾಕುವ ಎಲ್ಲಾ ಅಂಶಗಳಿದ್ದು, ಸಮಗ್ರ ಅಭಿವೃದ್ಧಿಯ ದೃಷ್ಟಿಕೋನದ ಪ್ರಗತಿಪರ ಬಜೆಟ್ (Budget) ಆಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavarj Bommai) ಕೇಂದ್ರ ಬಜೆಟ್ (Union Budget 2023) ಕುರಿತು ಶ್ಲಾಘಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕೇಂದ್ರ ಬಜೆಟ್‍ಗೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿ ನಡೆಸಿದ ಅವರು, ಪ್ರಧಾನ ಮಂತ್ರಿಯವರು ಭಾರತವನ್ನು ಅತ್ಯಂತ ವೇಗವಾಗಿ ಪ್ರಗತಿಯತ್ತ ಒಯ್ಯುವ ಗುರಿಯನ್ನು ಹೊಂದಿದ್ದಾರೆ. ಸ್ವಚ್ಛಭಾರತದಿಂದ ಹಿಡಿದು ಆರ್ಥಿಕ ಸುಧಾರಣೆಗಾಗಿ ದಿಟ್ಟ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕೇಂದ್ರ ಬಜೆಟ್‍ನಲ್ಲಿನ ಎಲ್ಲ ಯೋಜನೆಗಳಿಂದ ಕರ್ನಾಟಕದ ಪಾಲು ಬರಲಿದೆ. ಎಂಎಸ್‍ಎಂಇ, ಜಲಜೀವನ ಮಿಷನ್, ಗ್ರಾಮೀಣಾಭಿವೃದ್ಧಿ, ಪ್ರಧಾನ ಮಂತ್ರಿ ಆವಾಸ್‌ ಯೋಜನೆ, ನಗರಮೂಲ ಸೌಕರ್ಯ ಸೇರಿದಂತೆ ಹಲವು ಯೋಜನೆಗಳಿಂದ ಕರ್ನಾಟಕಕ್ಕೆ ಪಾಲು ದೊರೆಯಲಿದೆ. ಕರ್ನಾಟಕ ಪ್ರಗತಿಪರ ರಾಜ್ಯವಾಗಿದ್ದು, ಮೂಲಭೂತಸೌಕರ್ಯಕ್ಕೆ ಮಹತ್ವ ನೀಡಲಾಗುತ್ತಿದೆ ಎಂದರು. ಇದನ್ನೂ ಓದಿ: ಅದಾನಿ ಗ್ರೂಪ್ ವಿರುದ್ಧ ತನಿಖೆಗೆ ವಿಪಕ್ಷಗಳ ಆಗ್ರಹ – ಕಲಾಪ ಮುಂದೂಡಿಕೆ

ಆರೋಗ್ಯಕರ ಜಿಡಿಪಿ : ಇಂದು ಭಾರತ ದೇಶದ ಆರ್ಥಿಕ ಸ್ಥಿತಿಯನ್ನು ವಿಶ್ವದ ಇತರ ಪ್ರಗತಿ ಹೊಂದಿರುವ ದೇಶಗಳಿಗೆ ಹೋಲಿಸಿದಾಗ ನಮ್ಮ ದೇಶ ಪ್ರಗತಿಯಾಗುತ್ತಿರುವುದು ಕಂಡುಬರುತ್ತದೆ. ನಮ್ಮ ಬೆಳವಣಿಗೆ ಪ್ರಮಾಣ  ಶೇ.6 ರಿಂದ 6.8 ರಷ್ಟಿದೆ. ಬೇರೆ ಅಭಿವೃದ್ಧಿ ಹೊಂದಿದ ದೇಶಗಳ ಪ್ರಗತಿ ಕೇವಲ ಶೇ.2 ರಷ್ಟಿದೆ. ದೇಶದ ಆರ್ಥಿಕತೆಗೆ ಭದ್ರ ಬುನಾದಿಯಿದೆ. ಕೃಷಿ, ಸೇವಾ ಹಾಗೂ ಉತ್ಪದನಾ ವಲಯದಲ್ಲಿ ಅಭಿವೃದ್ಧಿಯನ್ನು ಕಾಣುತ್ತಿದ್ದು, ಒಟ್ಟಾರೆ ಜಿಡಿಪಿ (GDP) ಆರೋಗ್ಯಕರವಾಗಿದೆ ಈ ಬಜೆಟ್‍ನ ಪರಿಣಾಮಗಳ ಬಗ್ಗೆ ತಿಳಿಯುವುದು ಮುಖ್ಯ. ಈಗಿರುವ ಅಭಿವೃದ್ಧಿಗೆ ಇನ್ನಷ್ಟು ಬಲ ತುಂಬುವ ಮೂಲಭೂತ ಬದಲಾವಣೆಗಳು ಆಗಿವೆ ಎಂದು ತಿಳಿಸಿದರು.

ಸಕಾರಾತ್ಮಕ ಅಭಿವೃದ್ಧಿ : ಕೇಂದ್ರದ ಬಜೆಟ್‍ನಲ್ಲಿ ಕ್ಯಾಪಿಟಲ್ ಔಟ್‍ಲೇ 10 ಲಕ್ಷ ಕೋಟಿ ಹೆಚ್ಚಳವಾಗಿದೆ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ನೋಡಿದಾಗ 25,000ದಷ್ಟು ಹೆಚ್ಚಳವಾಗುತ್ತಿತ್ತು. ಈಗಿನ ಹೆಚ್ಚಳ ಮಾದರಿ ಬದಲಾವಣೆಯಾಗಿದ್ದು, ದೇಶದ ಅಭಿವೃದ್ಧಿಯ ವೇಗವನ್ನೂ ಹೆಚ್ಚಿಸಲಿದೆ. ಈ ಹೆಚ್ಚಳದಿಂದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಯೂ ಸಾಧ್ಯವಾಗುತ್ತದೆ. ಇದಲ್ಲದೆ ಸಾಮಾಜಿಕ ಮೂಲಸೌಕರ್ಯಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದ್ದು, ಬರುವಂತ ದಿನಗಳಲ್ಲಿ ಸಕಾರಾತ್ಮಕ ಅಭಿವೃದ್ಧಿ ನೋಡಲು ಸಾಧ್ಯವಾಗುತ್ತದೆ ಎಂದರು. ಇದನ್ನೂ ಓದಿ: Union Budget 2023: ಬಜೆಟ್‍ನಲ್ಲಿ ಕೃಷಿ ಕೇತ್ರಕ್ಕೆ ಸಿಕ್ಕಿದ್ದೇನು?- ಯಾವ್ಯಾವ ವಲಯಕ್ಕೆ ಎಷ್ಟೆಷ್ಟು ಅನುದಾನ?

ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ: ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಬಜೆಟ್‍ನಲ್ಲಿ ಒತ್ತು ನೀಡಲಾಗಿದ್ದು, ಹಳ್ಳಿಗಾಡಿನಲ್ಲಿ ಮನೆಗಳ ನಿರ್ಮಾಣಕ್ಕೆ ಹೆಚ್ಚಿನ ಪ್ರಮಾಣದ ಅನುದಾನ, ಗ್ರಾಮೀಣ ಮನೆಗಳಿಗೆ ಕುಡಿಯುವ ನೀರು ಯೋಜನೆಗೆ 70 ಸಾವಿರ ಕೋಟಿ ರೂ. ಅನುದಾನ ಇರಿಸಲಾಗಿದೆ. 2024-25ರೊಳಗೆ ಎಲ್ಲ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿ ಸಾಧಿಸಲು ಹಾಗೂ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಅನುದಾನ ಹೆಚ್ಚಳ ಮಾಡಿದ್ದಾರೆ. ಪ್ರತಿಬಾರಿ ಸಣ್ಣ ಉದ್ಯಮಗಳಿಗೆ ಮಹತ್ವ ಕೊಡುತ್ತಿಲ್ಲ ಎಂಬ ಆರೋಪವಿತ್ತು. ಎಂಎಸ್‍ಎಂಇಗಳಿಗೆ ಮಿತಿಗಳನ್ನು ಹೆಚ್ಚಿಸಿದ್ದಾರೆ. 3 ಕೋಟಿ ರೂ. ವರೆಗಿನ ಉದ್ಯಮಗಳಿಗೆ ತೆರಿಗೆ ಲಾಭವನ್ನು ನೀಡಿದ್ದಾರೆ. ಸಣ್ಣ ಉದ್ಯಮಗಳಿಗೆ 2 ಲಕ್ಷ ಕೋಟಿಯಷ್ಟು ಕೊಲಾಟರಲ್ ಗ್ಯಾರಂಟಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಸಾಲದ ಬಡ್ಡಿಯನ್ನು ಶೇ.1ರಷ್ಟು ಕಡಿಮೆ ಮಾಡಲಾಗಿದೆ. ಈ ಎಲ್ಲ ಕ್ರಮಗಳಿಂದ ಸಣ್ಣ ಉದ್ದಿಮೆಗಳಿಗೆ ಪ್ರೋತ್ಸಾಹ ನೀಡಲಾಗಿದೆ ಎಂದು ಮಾಹಿತಿ ಹಂಚಿಕೊಂಡರು.

ಕೃಷಿಗೆ 1 ಲಕ್ಷ ಕೋಟಿಗಿಂತ ಹೆಚ್ಚಿನ ಅನುದಾನ: ಆರೋಗ್ಯ ಮತ್ತು ಶಿಕ್ಷಣದ ಅನುದಾನವನ್ನು ಹೆಚ್ಚಿಸಲಾಗಿದೆ. ಮಹಿಳೆಯರ ಸ್ವಸಹಾಯ ಗುಂಪುಗಳಿಗೆ ಆರ್ಥಿಕ ಸಹಾಯ ನೀಡಿ, ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಯೋಜನೆಯ ಮೂಲಕ ಮಹಿಳೆಯರ ಸಾಮರ್ಥ್ಯ ಉಪಯೊಗ ಮಾಡಿಕೊಳ್ಳುವ ಕೆಲಸವನ್ನು ಮಾಡಿದ್ದಾರೆ. ಉದ್ಯೋಗ ಹೆಚ್ಚಳ ಹಾಗೂ ಕೌಶಲ್ಯ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಕೃಷಿಗೆ 1 ಲಕ್ಷ ಕೋಟಿಗಿಂತ ಹೆಚ್ಚಿನ ಅನುದಾನ ನೀಡಿ ಕೃಷಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: Union Budget 2023: ಎಲ್ಲಾ ರಾಜ್ಯಗಳಲ್ಲೂ ʼಯೂನಿಟಿ ಮಾಲ್‌ʼ

ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.: ಭದ್ರಾ ಮೇಲ್ದಂಡೆ ಯೋಜನೆ (Bhadra Project) 1964 ರಿಂದಲೇ ಬೇಡಿಕೆಯಿದ್ದರೂ, 2008ರ ವರೆಗೂ ಯಾವುದೇ ನಿರ್ಧಿಷ್ಟ ಕ್ರಮ ಆಗಿರಲಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ಈ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ. ಪ್ರತಿ ಪಕ್ಷದವರು ಈ ಯೋಜನೆಗೆ ಈ ವರ್ಷ ಹಣ ಬರುವುದಿಲ್ಲ ಎನ್ನುತ್ತಾರೆ. ಆಯವ್ಯಯ ಇರುವುದೇ 2023-24ನೇ ಸಾಲಿಗೆ. ಮೊದಲು 16 ಟಿಎಂಸಿ ಇದ್ದದ್ದು, ಈಗ 23 ಟಿಎಂಸಿ ನೀರು ಹೆಚ್ಚಿಗೆ ಮಾಡಿದ್ದರಿಂದ ಯೋಜನೆಯ ವೆಚ್ಚವೂ ಹೆಚ್ಚಾಗಿದೆ. ರಾಷ್ಟ್ರೀಯ ಯೋಜನೆ ಘೋಷಣೆಯಾಗುವುದಕ್ಕೆ ಜಲಸಂಪನ್ಮೂಲ ಇಲಾಖೆ, ಸಿಡಬ್ಲ್ಯೂಸಿ, ಆರ್ಥಿಕ ಇಲಾಖೆಯ ಕ್ಲಿಯರೆನ್ಸ್ ದೊರೆತು, ಸಚಿವಸಂಪುಟದಲ್ಲಿಯೂ ಅನುಮೋದನೆ ಪಡೆದು, ಬಜೆಟ್‍ನಲ್ಲಿಯೂ ಘೋಷಣೆಯಾಗಿರುವುದುದರಿಂದ ರಾಷ್ಟ್ರೀಯ ಯೋಜನೆ ಒಪ್ಪಿಗೆಯನ್ನು ಕೊಟ್ಟಂತೆಯೇ ಎಂದು ಸ್ಪಷ್ಟಪಡಿಸಿದರು.

ಮೊದಲು ಎಐಬಿಪಿ ಕಾರ್ಯಕ್ರಮದಂತೆ ನೀರಾವರಿ ಯೋಜನೆಗಳ ಪ್ರಗತಿಯಂತೆ ಹಣ ಬಿಡುಗಡೆಯಾಗುತ್ತಿದ್ದು, ಯುಪಿಎ (UPA) ಸರ್ಕಾರ 2012ರಲ್ಲಿ ಅನುದಾನ ಖರ್ಚು ಮಾಡಿದ ಮೇಲೆಯೇ ಹೆಚ್ಚಿನ ಅನುದಾನ ನೀಡುವ ನಿರ್ಬಂಧ ಹಾಕಿದ್ದರ ಕಾರಣ, ಎಐಬಿಪಿಯಲ್ಲಿ ಹಲವಾರು ಕರ್ನಾಟಕ ಯೋಜನೆಗಳು ಅನುದಾನವೇ ಬರಲಿಲ್ಲ. ನಂತರ ಎನ್‍ಡಿಎ (NDA) ಸರ್ಕಾರ ಬಂದ ನಂತರ ಈ ಪರಿಸ್ಥಿತಿಯನ್ನು ಬದಲಾಯಿಸಿ, ಯೋಜನೆಗಳಿಗೆ ನೇರವಾಗಿ ಅನುದಾನ ಬಿಡುಗಡೆ ಮಾಡುವ ವ್ಯವಸ್ಥೆಯಾಗಿದೆ. ಆದ್ದರಿಂದ ಕೇಂದ್ರದಿಂದ ಯಾವುದೇ ಕರಾರಿಲ್ಲದೇ 5,300 ಕೋಟಿ ರೂ. ಅನುದಾನ ನೀಡಿದೆ. ಈಗಾಗಲೇ ನಮ್ಮ ಸರ್ಕಾರ 13,000 ಕೋಟಿ ವೆಚ್ಚ ಮಾಡಿದೆ. ಮುಂದಿನ ದಿನಗಳಲ್ಲಿ ಕೇಂದ್ರದಿಂದ ಬರುವ ಹಣ ಬಳಸಿಕೊಳ್ಳಲಾಗುವುದು. ನಂತರದ ಕೂಡಾ ಕೆಲಸಗಳಿಗೆ ಪುನ: ಅನುದಾನವನ್ನು ನೀಡಲಿದ್ದಾರೆ. ರಾಜ್ಯದ ಒಂದೇ ಯೋಜನೆಗೆ ಇಷ್ಟೊಂದು ಹಣ ಬಂದಿರುವುದಕ್ಕೆ ಸಂತೋಷ ಪಡಬೇಕು. ರಾಜ್ಯದ ಯೋಜನೆಗೆ ಇಷ್ಟು ದೊರೆತಿರುವುದಕ್ಕೆ ಪ್ರತಿಪಕ್ಷದವರಿಗೆ ನಿರಾಸೆಯಾಗಿರುವುದಕ್ಕೆ ಈ ರೀತಿಯ ವ್ಯಾಖ್ಯಾನ ಮಾಡುತ್ತಿದ್ದಾರೆ ಎಂದರು.

ಸರ್ವ ಸ್ಪರ್ಶಿ, ಸರ್ವ ವ್ಯಾಪ್ತಿ ಬಜೆಟ್: ನಗರಮೂಲ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಘನತ್ಯಾಜ್ಯ ನಿರ್ವಹಣೆಗೆ ವಿಶೇಷ ಅನುದಾನ ನೀಡಿದ್ದು, ಈ ಎಲ್ಲ ಯೋಜನೆಗಳಿಗೆ ರಾಜ್ಯಕ್ಕೆ ಅನುಕೂಲವಾಗಲಿದೆ. ವೈಯಕ್ತಿಕ ಆದಾಯ ತೆರಿಗೆ ವಿಚಾರದಲ್ಲಿಯೂ ವಿನಾಯಿತಿ ನೀಡಿದ್ದರಿಂದ ಆರ್ಥಿಕ ಬೆಳವಣಿಗೆಗೆ ಆದ್ಯತೆ ದೊರೆಯಲಿದೆ. ಜನರ ಬಳಿ ಹೆಚ್ಚು ಹಣವಿದ್ದರೆ ಖರೀದಿ ಶಕ್ತಿ ಹೆಚ್ಚುತ್ತದೆ., ಸರ್ವ ಸ್ಪರ್ಶಿ, ಸರ್ವ ವ್ಯಾಪ್ತಿ ಆಗಿರುವ ಬಜೆಟ್ ಆಗಿದ್ದು, ಎಲ್ಲರ ಬದುಕಿಗೂ ಸಹಾಯ ಮಾಡುವಂತಹ ಬಜೆಟ್‍ನ್ನು ಕೇಂದ್ರ ಸರ್ಕಾರ ಮಂಡಿಸಿದೆ ಎಂದು ತಿಳಿಸಿದರು.

ಮುಖ್ಯವಾಗಿರುವ ಯೋಜನೆಗಳಿಗೆ ಬಜೆಟ್ ಹೆಚ್ಚಾಗಿದೆ. ಕೃಷಿ ಆರ್ಥಿಕತೆ ಹೆಚ್ಚಾಗಲಿದ್ದು, ರಾಜ್ಯಕ್ಕೆ ಇದರ ಲಾಭ ದೊರೆಯಲಿದೆ. ಗ್ರಾಮೀಣ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಯುವಕರಿಗೆ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ರೈಲ್ವೇ ಯೋಜನೆಗಳಿಗೆ 1 ಲಕ್ಷ ಕೋಟಿ ರೂ. ಹೆಚ್ಚು ಮೀಸಲಿಟ್ಟಿದ್ದು, ರಾಜ್ಯದ ಯೋಜನೆಗಳಿಗೆ ಅನುಕೂಲವಾಗಲಿದೆ ಎಂದರು.

ನರೇಗಾಕ್ಕೆ ದೊಡ್ಡ ಪ್ರಮಾಣದ ಮೊತ್ತವೇನೂ ಕಡಿಮೆಯಾಗಿಲ್ಲ: ಎಲ್ಲಾ ಯೋಜನೆಗಳಿಗೂ ಒಂದು ಕಾಲಾವಧಿ ಇರುತ್ತೆ. ಸರ್ವಶಿಕ್ಷಣ ಅಭಿಯಾನಕ್ಕೆ 10 ವರ್ಷಗಳ ಕಾಲಮಿತಿಯನ್ನು ನಿಗದಿ ಮಾಡಲಾಗಿತ್ತು. ಪ್ರಾಥಮಿಕ ಶಿಕ್ಷಣಕ್ಕೆ 10 ವರ್ಷವಿತ್ತು ನಂತರ ಮಾಧ್ಯಮಿಕ ಶಿಕ್ಷಣಕ್ಕೆ ನೀಡಬೇಕು ಎಂದಿತ್ತು. ಇದನ್ನು ಯೋಜನಾ ಆಯೋಗಗಳು ಮಾಡುತ್ತವೆ. ಒತ್ತಾಯದ ನಂತರ 2012ನೇ ಸಾಲಿನವರೆಗೆ ವಿಸ್ತಾರಣೆಯಾಯಿತು. ಹೀಗೆ ಎಲ್ಲದ್ದಕ್ಕೂ ಕಾಲಮಿತಿ ಇರುತ್ತದೆ. ನರೇಗಾಕ್ಕೆ ದೊಡ್ಡ ಪ್ರಮಾಣದ ಮೊತ್ತವೇನೂ ಕಡಿಮೆಯಾಗಿಲ್ಲ. ಗ್ರಾಮೀಣ ಮೂಲಸೌಕರ್ಯದಲ್ಲಿ ಈಗಾಗಲೇ ಆಸ್ತಿ ಸೃಜನೆಯಾಗಿದೆ. ಆಸ್ತಿ ಸೈಜನೆಗೆ ಯಾವುದೇ ತೊಂದರೆಯಾಗುವುದಿಲ್ಲ. ಹಲವಾರು ಯೋಜನೆಗಳನ್ನು ನರೇಗಾದೊಂದಿಗೆ ಸೇರಿಸಿ ಮಾಡುತ್ತಿರುವುದರಿಂದ ಯಾವುದೇ ರೀತಿಯ ಗ್ರಾಮೀಣ ಆಸ್ತಿ ಸೃಜನೆಗೆ ತೊಂದರೆಯಾಗುವುದಿಲ್ಲವೆಂಬ ವಿಶ್ವಾಸ ವ್ಯಕ್ತಪಡಿಸಿದರು.

ಮೆಟ್ರೋ 2ನೇ ಹಂತ 2024ಕ್ಕೆ ಪೂರ್ಣ: ಮೆಟ್ರೋ (Metro) 2ನೇ ಹಂತದ ಕಾಮಗಾರಿಗೆ 23 ಕೋಟಿ ರೂ.ಗಳ ಅನುದಾನ ದೊರೆತಿದೆ. ವಿಸ್ತರಣೆ ಮಾಡುವುದು 4ನೇ ಹಂತದ ವ್ಯಾಪ್ತಿಗೆ ಬರಲಿದೆ. ನಂತರ ಡಿಪಿಆರ್ ಆಗಬೇಕು. 2024ಕ್ಕೆ 2ನೇ ಹಂತದ ಎಲ್ಲಾ ಕಾಮಗಾರಿಗಳೂ ಮುಗಿಯಲಿವೆ. ನಂತರ 3ನೇ ಹಂತ ಕೈಗೆತ್ತಿಕೊಳ್ಳಲಾಗುವುದು. ನಂತರ 4ನೇ ಹಂತದ ಕೆಲಸವನ್ನು ಕೈಗೆತ್ತಿಕೊಳ್ಳಲಾಗುವುದು. ನಂತರ ಅನುದಾನ ಬರಲಿದೆ. 3ನೇ ಹಂತದಲ್ಲಿ ಸೇರ್ಪಡೆಯಾಗಿರುವ ಬೆಂಗಳೂರಿಗೆ ಗ್ರಾಮೀಣ ಪ್ರದೇಶಗಳಿಗೆ ಹಾಗೂ 4ನೇ ಹಂತದಲ್ಲಿ ಮಾಗಡಿ ಮುಂತಾದ ಊರುಗಳಿಗೆ ಮೆಟ್ರೋ ವಿಸ್ತರಣೆ ಮಾಡಲಾಗುವುದು ಎಂದರು.

https://twitter.com/CMofKarnataka/status/1621108016690102273

ಮೇಕೆದಾಟು ಯೋಜನೆ ಡಿಪಿಆರ್ ಅನುಮತಿ: ಮೇಕೆದಾಟು ಯೋಜನೆ (Mekedatu Project) ಕುರಿತು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿ ಮೇಕೆದಾಟು ಯೋಜನೆ ಪ್ರಾರಂಭ ಮಾಡುವಾಗಲೇ ಸರ್ಕಾರ ತಪ್ಪು ಮಾಡಿದೆ. ಹೀಗಾಗಿ ಅದು ಅಂತಾರಾಜ್ಯ ವಿವಾದದಲ್ಲಿ ಸಿಕ್ಕಿಹಾಕಿಕೊಂಡಿದೆ. ಅಂದಿನ ಸರ್ಕಾರ ಮೇಕೆದಾಟು ವಿವಾದವೇ ಇಲ್ಲ ಎಂದಿದ್ದರು. ಈಗ ಸುಪ್ರೀಂಕೋರ್ಟಿನಲ್ಲಿ ಸಿಕ್ಕಿಕೊಂಡಿದೆ. ಸುಪ್ರೀಂಕೋರ್ಟ್‍ನಿಂದ ಅಕಸ್ಮಾತ್ ಅನುಮತಿ ಬಂದರೆ ಹಣಕಾಸಿನ ವ್ಯವಸ್ಥೆ ಬಜೆಟ್‍ನಲ್ಲಿ ಇರಲಿ ಎಂದು ಅವಕಾಶ ಮಾಡಿಕೊಳ್ಳಲಾಗಿದೆ. ಅನುಮತಿ ಬಂದರೆ ನಾವು ಅನುದಾನ ಬಳಕೆ ಮಾಡಿಕೊಳ್ಳುತ್ತೇವೆ ಡಿಪಿಆರ್ ಅನುಮತಿ ಇಲ್ಲದೇ ಏನೂ ಮಾಡಲು ಸಾಧ್ಯವಿಲ್ಲ. ಡಿಪಿಆರ್ ಅನುಮತಿ ದೊರೆತರೆ, ಆದಷ್ಟೂ ಬೇಗನೆ ಕೆಲಸ ಪ್ರಾರಂಭವಾಗುತ್ತದೆ ಎಂದು ನುಡಿದರು.

ವಿವಿಧ ಯೋಜನೆಗಳಿಗೆ ಹಣ: ಕೇಂದ್ರ ಬಜೆಟ್ ನಿಂದ ವಿವಿಧ ಯೋಜನೆಗಳಿಗೆ ಹಣ ರಾಜ್ಯಕ್ಕೆ ಬರಲಿದ್ದು, ಐಸಿಡಿಸಿ, ಗ್ರಾಮೀಣ ಹಾಗೂ ನಗರಾಭಿವೃದ್ಧಿ, ರಾಷ್ಟ್ರೀಯ ಹೆದ್ದಾರಿ, ರೈಲ್ವೆ, ಮುಂತಾದ ಇಲಾಖೆಗಳಿಗೆ ಬರಲಿದೆ. ಒಟ್ಟಾರೆ ಹಂಚಿಕೆಯಾದಾಗ ಸ್ಪಷ್ಟವಾಗಲಿದೆ ಎಂದರು.

ನಿರೀಕ್ಷೆಯಂತೆ ಆಯವ್ಯಯ: ನಮ್ಮ ಆದ್ಯತೆ ವಲಯಗಳಾದ ಗ್ರಾಮೀಣಾಭಿವೃದ್ಧಿ, ಕೃಷಿ, ರೈಲ್ವೇ ಮತ್ತು ಇತರ ಆರ್ಥಿಕ ಮೂಲಸೌಕರ್ಯ, ವಸತಿ, ನೀರಾವರಿ, ಎಂ.ಎಸ್.ಎಂ.ಇ ಸೇರಿದಂತೆ ಎಲ್ಲೆಲ್ಲಿ ನಮಗೆ ನಿರೀಕ್ಷೆ ಇತ್ತು ಅದಕ್ಕೆ ಅನುದಾನ ಬಂದಿದೆ ಎಂದು ಮಾಹಿತಿ ನೀಡಿದರು.

ಕೊರತೆಯಾಗದಂತೆ ಸಂಪನ್ಮೂಲಗಳ ಕ್ರೋಢೀಕರಣ: ಜಿಎಸ್‍ಟಿ (GST) ಪರಿಹಾರ ಸಂವಿಧಾನಾತ್ಮಕವಾಗಿ ಅನುಮೋದನೆ ಪಡೆದಿದೆ. ಸಂಸತ್‍ನಲ್ಲಿ ಎಲ್ಲರೂ ಸೇರಿ ಒಪ್ಪಿಗೆ ನೀಡಿದ್ದರು. ಎಲ್ಲಾ ಯೋಜನೆಗಳ ಅವಧಿ ಮುಗಿದಿದೆ. ಎಲ್ಲಿಯೂ ಕೊರತೆಯಾಗದಂತೆ ಒಟ್ಟಾರೆ ನಮ್ಮ ಸಂಪನ್ಮೂಲಗಳ ಕ್ರೋಢೀಕರಣಕ್ಕೆ ತೊಂದರೆಯಾಗದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ತಿಳಿಸಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026537 0 0 0

"ಪ್ರತಿ ಬಾರಿ ಸಣ್ಣ ಉದ್ಯಮಗಳಿಗೆ ಸರ್ಕಾರ ಯಾವುದೇ ರೀತಿಯ ನೆರವನ್ನು ಘೋಷಿಸುವುದಿಲ್ಲ ಎಂಬ ಮಾತು ಕೇಳಿ ಬರುತ್ತಿತ್ತು, ಆದರೇ ಈ ಬಾರಿಯ ಬಜೆಟ್ ನಲ್ಲಿ ಸಣ್ಣ ಉದ್ಯಮಗಳಿಗೆ ಸಾಕಷ್ಟು ಸಹಾಯ ಒದಗಿಸಿದ್ದು,
1/2 pic.twitter.com/3HV1Bqu2Bk

— CM of Karnataka (@CMofKarnataka) February 2, 2023]]>

"ಪ್ರತಿ ಬಾರಿ ಸಣ್ಣ ಉದ್ಯಮಗಳಿಗೆ ಸರ್ಕಾರ ಯಾವುದೇ ರೀತಿಯ ನೆರವನ್ನು ಘೋಷಿಸುವುದಿಲ್ಲ ಎಂಬ ಮಾತು ಕೇಳಿ ಬರುತ್ತಿತ್ತು, ಆದರೇ ಈ ಬಾರಿಯ ಬಜೆಟ್ ನಲ್ಲಿ ಸಣ್ಣ ಉದ್ಯಮಗಳಿಗೆ ಸಾಕಷ್ಟು ಸಹಾಯ ಒದಗಿಸಿದ್ದು,
1/2 pic.twitter.com/3HV1Bqu2Bk

— CM of Karnataka (@CMofKarnataka) February 2, 2023]]>

"ಪ್ರತಿ ಬಾರಿ ಸಣ್ಣ ಉದ್ಯಮಗಳಿಗೆ ಸರ್ಕಾರ ಯಾವುದೇ ರೀತಿಯ ನೆರವನ್ನು ಘೋಷಿಸುವುದಿಲ್ಲ ಎಂಬ ಮಾತು ಕೇಳಿ ಬರುತ್ತಿತ್ತು, ಆದರೇ ಈ ಬಾರಿಯ ಬಜೆಟ್ ನಲ್ಲಿ ಸಣ್ಣ ಉದ್ಯಮಗಳಿಗೆ ಸಾಕಷ್ಟು ಸಹಾಯ ಒದಗಿಸಿದ್ದು,
1/2 pic.twitter.com/3HV1Bqu2Bk

— CM of Karnataka (@CMofKarnataka) February 2, 2023]]>

"ಪ್ರತಿ ಬಾರಿ ಸಣ್ಣ ಉದ್ಯಮಗಳಿಗೆ ಸರ್ಕಾರ ಯಾವುದೇ ರೀತಿಯ ನೆರವನ್ನು ಘೋಷಿಸುವುದಿಲ್ಲ ಎಂಬ ಮಾತು ಕೇಳಿ ಬರುತ್ತಿತ್ತು, ಆದರೇ ಈ ಬಾರಿಯ ಬಜೆಟ್ ನಲ್ಲಿ ಸಣ್ಣ ಉದ್ಯಮಗಳಿಗೆ ಸಾಕಷ್ಟು ಸಹಾಯ ಒದಗಿಸಿದ್ದು,
1/2 pic.twitter.com/3HV1Bqu2Bk

— CM of Karnataka (@CMofKarnataka) February 2, 2023]]>

"ಪ್ರತಿ ಬಾರಿ ಸಣ್ಣ ಉದ್ಯಮಗಳಿಗೆ ಸರ್ಕಾರ ಯಾವುದೇ ರೀತಿಯ ನೆರವನ್ನು ಘೋಷಿಸುವುದಿಲ್ಲ ಎಂಬ ಮಾತು ಕೇಳಿ ಬರುತ್ತಿತ್ತು, ಆದರೇ ಈ ಬಾರಿಯ ಬಜೆಟ್ ನಲ್ಲಿ ಸಣ್ಣ ಉದ್ಯಮಗಳಿಗೆ ಸಾಕಷ್ಟು ಸಹಾಯ ಒದಗಿಸಿದ್ದು,
1/2 pic.twitter.com/3HV1Bqu2Bk

— CM of Karnataka (@CMofKarnataka) February 2, 2023]]>

"ಪ್ರತಿ ಬಾರಿ ಸಣ್ಣ ಉದ್ಯಮಗಳಿಗೆ ಸರ್ಕಾರ ಯಾವುದೇ ರೀತಿಯ ನೆರವನ್ನು ಘೋಷಿಸುವುದಿಲ್ಲ ಎಂಬ ಮಾತು ಕೇಳಿ ಬರುತ್ತಿತ್ತು, ಆದರೇ ಈ ಬಾರಿಯ ಬಜೆಟ್ ನಲ್ಲಿ ಸಣ್ಣ ಉದ್ಯಮಗಳಿಗೆ ಸಾಕಷ್ಟು ಸಹಾಯ ಒದಗಿಸಿದ್ದು,
1/2 pic.twitter.com/3HV1Bqu2Bk

— CM of Karnataka (@CMofKarnataka) February 2, 2023]]>

"ಪ್ರತಿ ಬಾರಿ ಸಣ್ಣ ಉದ್ಯಮಗಳಿಗೆ ಸರ್ಕಾರ ಯಾವುದೇ ರೀತಿಯ ನೆರವನ್ನು ಘೋಷಿಸುವುದಿಲ್ಲ ಎಂಬ ಮಾತು ಕೇಳಿ ಬರುತ್ತಿತ್ತು, ಆದರೇ ಈ ಬಾರಿಯ ಬಜೆಟ್ ನಲ್ಲಿ ಸಣ್ಣ ಉದ್ಯಮಗಳಿಗೆ ಸಾಕಷ್ಟು ಸಹಾಯ ಒದಗಿಸಿದ್ದು,
1/2 pic.twitter.com/3HV1Bqu2Bk

— CM of Karnataka (@CMofKarnataka) February 2, 2023]]>
<![CDATA[ಮಾಡರ್ನ್ ಲುಕ್‌ನಲ್ಲಿ ಮಿಂಚಿದ ಬಿಗ್ ಬಾಸ್ ಖ್ಯಾತಿಯ ಕಾವ್ಯಶ್ರೀ ಗೌಡ]]> https://publictv.in/bigg-boss-kavyashree-gowda-new-photoshoot/ Thu, 02 Feb 2023 12:58:25 +0000 https://publictv.in/?p=1026551 ಕಿರುತೆರೆಯ ಮಂಗಳಗೌರಿ ಮದುವೆ, ಬಿಗ್ ಬಾಸ್ (Bigg Boss) ಮೂಲಕ ಮೋಡಿ ಮಾಡಿದ್ದ ಚೆಲುವೆ ಕಾವ್ಯಶ್ರೀ ಗೌಡ (Kavyashree Gowda) ಸಿನಿಮಾರಂಗಕ್ಕೆ ಬರಲು ಸಕಲ ತಯಾರಿ ಮಾಡ್ತಿದ್ದಾರೆ. ಸದ್ಯ ಅಳುಮುಂಜಿ ಮಂಗಳಗೌರಿ ಮಾಡರ್ನ್ ಲುಕ್‌ನಲ್ಲಿ ಮಿಂಚಿರುವ ಹೊಸ ಫೋಟೋಶೂಟ್ ಶೇರ್ ಮಾಡಿದ್ದಾರೆ. ಇದನ್ನೂ ಓದಿ: ನಟಿ ಲಾವಣ್ಯ ಜೊತೆ ಹಸೆಮಣೆ ಏರಲು ರೆಡಿಯಾದ ವರುಣ್‌ ತೇಜ್‌

ಮಂಗಳಗೌರಿಯಾಗಿ ಅಪಾರ ಅಭಿಮಾನಿಗಳ ಮನಗೆದ್ದ ನಟಿ ಕಾವ್ಯಶ್ರೀ, ತಮ್ಮ ಮುಗ್ಧ ನಟನೆಯ ಮೂಲಕ ಸೈ ಎನಿಸಿಕೊಂಡಿದ್ದರು. ಬಿಗ್ ಬಾಸ್ ಸೀಸನ್ 9ಕ್ಕೂ (Bigg Boss Kannada 9) ಕಾಲಿಟ್ಟು ಗಟ್ಟಿ ಸ್ಪರ್ಧಿಯಾಗಿ ಗುರುತಿಸಿಕೊಂಡರು.

ಆರೆಂಜ್ ಕಲರ್ ಟಾಪ್, ವೈಟ್ ಮತ್ತು ನೀಲಿ ಮಿಕ್ಸ್ ಜೀನ್ಸ್‌ನಲ್ಲಿ ನಟಿ ಫೋಟೋಶೂಟ್ ಮಾಡಿಸಿದ್ದಾರೆ. ಕರ್ಲಿ ಫ್ರಿ ಹೇರ್ಸ್ ಬಿಟ್ಟು ಕ್ಯಾಮೆರಾ ಕಣ್ಣಿಗೆ ಮುದ್ದಾಗಿ ಪೋಸ್ ನೀಡಿದ್ದಾರೆ. ಸದಾ ಟ್ರಡಿಷನಲ್ ಲುಕ್‌ನಲ್ಲಿ ಕಾಣಿಸಿಕೊಳ್ತಿದ್ದ ನಟಿ ಈಗ ಮಾಡರ್ನ್ ಅವತಾರದಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಮಂಗಳಗೌರಿಯ ನಯಾ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ದೊಡ್ಮನೆಯಿಂದ ಹೊರ ಬಂದ ಮೇಲೆ ಚಿತ್ರರಂಗದಲ್ಲಿ ಮಿಂಚಲು ಸಕಲ ಸಿದ್ಧತೆ ನಡೆಸುತ್ತಿದ್ದಾರೆ. ಹೊಸ ಬಗೆಯ ಪಾತ್ರಗಳಲ್ಲಿ ಕಾಣಿಸಿಕೊಳ್ಳಲು ಕಾವ್ಯಶ್ರೀ ರೆಡಿಯಿದ್ದಾರೆ. ಸಿನಿಮಾಗಾಗಿ ಕಥೆಗಳನ್ನ ನಟಿ ಕೇಳುತ್ತಿದ್ದಾರೆ. ಶೀಘ್ರದಲ್ಲಿಯೇ ಈ ಕುರಿತ ಅಪ್‌ಡೇಟ್‌ ಹೊರಬೀಳಲಿದೆ. ಕಿರುತೆರೆಯಲ್ಲಿ  ಕಾವ್ಯಶ್ರೀ ಯಶಸ್ಸು ಗಿಟ್ಟಿಸಿಕೊಂಡ ಹಾಗೆ ಹಿರಿತೆರೆಯಲ್ಲೂ ಅದೃಷ್ಟ ಖುಲಾಯಿಸುತ್ತಾ ಎಂಬುದನ್ನ ಕಾದುನೋಡಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026551 0 0 0
<![CDATA[ದಿನ ಭವಿಷ್ಯ: 03-02-2023]]> https://publictv.in/daily-horoscope-03-02-2023/ Fri, 03 Feb 2023 00:00:27 +0000 https://publictv.in/?p=1026379 ಪಂಚಾಂಗ ಸಂವತ್ಸರ – ಶುಭಕೃತ್ ಋತು - ಶಿಶಿರ ಅಯನ - ಉತ್ತರಾಯಣ ಮಾಸ – ಮಾಘ ಪಕ್ಷ – ಶುಕ್ಲ ತಿಥಿ – ತ್ರಯೋದಶಿ ನಕ್ಷತ್ರ – ಪುನರ್ವಸು

ರಾಹುಕಾಲ: 11:06 AM – 12:33 PM ಗುಳಿಕಕಾಲ: 08:12 AM – 09:39 AM ಯಮಗಂಡಕಾಲ: 03:27 PM – 04:54 PM

ಮೇಷ: ರೋಗ ಭಯ, ತಂದೆ-ತಾಯಿಯ ಆರೋಗ್ಯದಲ್ಲಿ ಸಮಸ್ಯೆ, ಉದ್ಯೋಗದಲ್ಲಿ ಲಾಭ.

ವೃಷಭ: ವಿದೇಶ ಪ್ರಯಾಣ ಯೋಗ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಮಿತ್ರರಿಂದ ತೊಂದರೆ.

ಮಿಥುನ: ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ, ಮನಸ್ಸಿನಲ್ಲಿ ಆತಂಕ, ಆರೋಗ್ಯದಲ್ಲಿ ವ್ಯತ್ಯಾಸ.

ಕರ್ಕಾಟಕ: ಬಂಧುಗಳಿಂದ ಹಣ ಸಹಾಯ, ಸಾಲಗಾರರ ಕಾಟ, ಶತ್ರುಗಳಿಂದ ತೊಂದರೆ.

ಸಿಂಹ: ಮನೆ ಉದ್ಯೋಗ ಬದಲಾವಣೆ, ಸ್ಥಿರಾಸ್ತಿ ವ್ಯವಹಾರಗಳಲ್ಲಿ ಎಚ್ಚರ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ.

ಕನ್ಯಾ: ಅಧಿಕ ಒತ್ತಡ, ಆತ್ಮವಿಶ್ವಾಸದಿಂದ ಕಷ್ಟನಷ್ಟಗಳು, ದೂರ ಬ್ಯಾಂಕ್ ಉದ್ಯಮಿಗಳಿಗೆ ಶುಭ.

ತುಲಾ: ವ್ಯಾಪಾರ ವ್ಯವಹಾರದಲ್ಲಿ ನಷ್ಟ, ಉದ್ಯೋಗ ಬದಲಿಸಲು ಸಮಯವಲ್ಲ, ಮಾನಸಿಕ ಒತ್ತಡ.

ವೃಶ್ಚಿಕ: ಪತ್ರ ವ್ಯವಹಾರಗಳಲ್ಲಿ ಗೊಂದಲ, ವ್ಯಾಪಾರೋದ್ಯಮದಲ್ಲಿ ಆತಂಕ, ಗೃಹ ಕಾರ್ಯದ ಯೋಜನೆಯಲ್ಲಿ ಸಫಲ.

ಧನಸ್ಸು: ಪೊಲೀಸ್ ಇಲಾಖೆಯವರಿಗೆ ಶುಭ, ಕೆಲಸ ಕಾರ್ಯಗಳು ಸುಗಮ, ವಿವಾಹ ಕಾರ್ಯಗಳಲ್ಲಿ ವಿಘ್ನ.

ಮಕರ: ಪತ್ನಿಗೆ ಉದ್ಯೋಗ ಭಾಗ್ಯ, ಕುಟುಂಬದಲ್ಲಿ ಅಶಾಂತಿ, ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ.

ಕುಂಭ: ದುಡುಕುತನದಿಂದ ಕೆಲಸದಲ್ಲಿ ನಷ್ಟ, ತಾಯಿಗೆ ಅನಾರೋಗ್ಯ, ಹೃದ್ರೋಗಿಗಳು ಆರೋಗ್ಯದ ಕಡೆ ಗಮನಹರಿಸಿ.

ಮೀನ: ಪಾಲುದಾರಿಕೆಯಲ್ಲಿ ಲಾಭ, ಹಠಮಾರಿತನ ಹೆಚ್ಚು, ಆತುರ ನಿರ್ಧಾರದಿಂದ ತೊಂದರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026379 0 0 0
<![CDATA[ರಾಜ್ಯದ ಹವಾಮಾನ ವರದಿ: 03-02-2023]]> https://publictv.in/karnataka-weather-report-03-02-2023/ Fri, 03 Feb 2023 00:15:27 +0000 https://publictv.in/?p=1026508 ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಚಳಿ ಇರಲಿದ್ದು, ಮಧ್ಯಾಹ್ನದ ಸಮಯದಲ್ಲಿ ಬಿಸಿಲಿನ ತಾಪಮಾನ ಸ್ವಲ್ಪ ಹೆಚ್ಚಿರಲಿದೆ. ಮಡಿಕೇರಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಬೆಳಗಿನ ಜಾವ ಮಂಜು ಕವಿದ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ: ಬೆಂಗಳೂರು: 28-17 ಮಂಗಳೂರು: 34-24 ಶಿವಮೊಗ್ಗ: 33-20 ಬೆಳಗಾವಿ: 32-18 ಮೈಸೂರು: 30-18 ಮಂಡ್ಯ: 31-18

ಮಡಿಕೇರಿ: 28-16 ರಾಮನಗರ: 29-18 ಹಾಸನ: 29-17 ಚಾಮರಾಜನಗರ: 29-18 ಚಿಕ್ಕಬಳ್ಳಾಪುರ: 28-17

ಕೋಲಾರ: 28-16 ತುಮಕೂರು: 29-18 ಉಡುಪಿ: 35-24 ಕಾರವಾರ: 36-25 ಚಿಕ್ಕಮಗಳೂರು: 29-17 ದಾವಣಗೆರೆ: 32-19

ಹುಬ್ಬಳ್ಳಿ: 33-19 ಚಿತ್ರದುರ್ಗ: 30-18 ಹಾವೇರಿ: 33-20 ಬಳ್ಳಾರಿ: 32-19 ಗದಗ: 32-19 ಕೊಪ್ಪಳ: 32-19

weather

ರಾಯಚೂರು: 32-18 ಯಾದಗಿರಿ: 33-18 ವಿಜಯಪುರ: 32-17 ಬೀದರ್: 30-14 ಕಲಬುರಗಿ: 33-17 ಬಾಗಲಕೋಟೆ: 33-19

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026508 0 0 0
<![CDATA[ಬಳ್ಳಾರಿ‌ ನೆಲದಲ್ಲಿ ರೆಡ್ಡಿ ಬ್ರದರ್ಸ್ ಬ್ಯಾಟಲ್ - ರಿಯಲ್ಲಾ?ಗೇಮ್ ಪ್ಲಾನಾ?]]> https://publictv.in/karnataka-election-2023-battle-of-ballari-janardhan-reddy-vs-somashekar-reddy/ Thu, 02 Feb 2023 13:21:51 +0000 https://publictv.in/?p=1026559 ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ (Karnataka Election) ಹಲವು ಅಚ್ಚರಿ, ಐತಿಹಾಸಿಕ ಸಂದರ್ಭಗಳಿಗೆ ಸಾಕ್ಷಿ ಆಗುತ್ತಿದೆ. ಒಂದು ಕಾಲದಲ್ಲಿ ಗಣಿ ಧಣಿಗಳ ಸಾಮ್ರಾಜ್ಯವಾಗಿ ಮೆರೆದ ಬಳ್ಳಾರಿ ಜಿಲ್ಲೆಯಲ್ಲಿ (Ballari District) ಈ ಸಲ ಕೌಟುಂಬಿಕ ಜಿದ್ದಾಜಿದ್ದಿ ನಡೆಯುತ್ತಿದೆ. ಬಳ್ಳಾರಿ ರೆಡ್ಡಿ ಬ್ರದರ್ಸ್ ಮಧ್ಯೆ ಪಕ್ಷ ಪಾರಮ್ಯ ಆರಂಭವಾಗಿದೆ.

ಅಂದು ರಾಮ-ಲಕ್ಷ್ಮಣ-ಭರತ , ಇವತ್ತು ರಾಜಕೀಯ ಪ್ರತಿಸ್ಪರ್ಧಿಗಳು. ರೆಡ್ಡಿ ಸಹೋದರರ ನಡುವೆ ಈಗ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಗೋಡೆ ಎದ್ದು ನಿಂತಿದೆ. ಸ್ವಂತ ಪಕ್ಷದ ಮೂಲಕ ಸ್ವಂತ ಸಹೋದರರ ವಿರುದ್ಧವೇ ಗಣಿ ಧಣಿ ಗಾಲಿ ಜನಾರ್ದನ ರೆಡ್ಡಿ (Janardhan Reddy) ಸವಾಲ್ ಹಾಕಿದ್ದಾರೆ. ಬಳ್ಳಾರಿ ನಗರ ಕ್ಷೇತ್ರದಿಂದ ಕೆಆರ್‌ಪಿಪಿ ಅಭ್ಯರ್ಥಿಯಾಗಿ ಅರುಣಾಲಕ್ಷ್ಮೀ ಹೆಸರು ಘೋಷಣೆ ಮಾಡುವ ಮೂಲಕ ಜನಾರ್ದನ ರೆಡ್ಡಿಯವರು ಕುಟುಂಬ ವರ್ಸಸ್ ಪಕ್ಷ ಸಂಘರ್ಷ ಎಂಬ ಗಾಲಿ ಉರುಳಿಸಿದ್ದಾರೆ.

ತಮ್ಮ ಧರ್ಮ ಪತ್ನಿ ಅರುಣಾ ಲಕ್ಷ್ಮಿ (Aruna Lakshmi) ಅವರನ್ನು ತಮ್ಮ ಸಹೋದರ, ಬಳ್ಳಾರಿ ನಗರ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಬಿ ಸೋಮಶೇಖರ್ ರೆಡ್ಡಿ (Somashekar Reddy) ವಿರುದ್ದ ಕಣಕ್ಕೆ ಇಳಿಸುವ ಮಹತ್ವದ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿ‌ ಬಳ್ಳಾರಿ ನಗರ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿ ಎಲ್ಲರ ಗಮನ ಸೆಳೆಯುತ್ತಿದೆ. ಅಂದು ಒಂದಾಗಿದ್ದು ರೆಡ್ಡಿ ಸಹೋದರರು ಇಂದು ಪರಸ್ಪರ ಸವಾಲಿಗೆ ಸಾಕ್ಷಿಯಾಗ್ತಿದೆ ಬಳ್ಳಾರಿ ನೆಲ. ಆ ಮೂಲಕ ಗಣಿ ಜಿಲ್ಲೆಯು ಅಚ್ಚರಿಯ, ಐತಿಹಾಸಿಕ, ಅಪರೂಪದ ಕದನ ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಕೇಂದ್ರ ಬಜೆಟ್ ರಾಷ್ಟ್ರದ ಪ್ರಗತಿಗೆ ಭದ್ರ ಬುನಾದಿ: ಬೊಮ್ಮಾಯಿ

ಗೆಲ್ಲೋ ಕಡೆ ನಮ್ಮ ಪಕ್ಷ ಅಭ್ಯರ್ಥಿ ಕಣಕ್ಕೆ ಇಳಿಸ್ತೇನೆ ಎಂದು ಕೆಆರ್‌ಪಿಪಿ (KRPP) ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿಯವರು ಈಗಾಗಲೇ ಸ್ಪಷ್ಟೀಕರಣ ನೀಡಿದ್ದಾರೆ. ಯಾರನ್ನೋ ಸೋಲಿಸಲು ಅಭ್ಯರ್ಥಿ ಹಾಕುವುದಿಲ್ಲ. ಸಹೋದರ ಇರಲಿ, ಯಾರೇ ಇರಲಿ ನಮ್ಮ ಪಕ್ಷದಿಂದ ಅಭ್ಯರ್ಥಿ ಹಾಕುತ್ತೇನೆ. ರಾಜಕೀಯದಲ್ಲಿ ನಾನೆಂದೂ ಸಂಬಂಧಗಳನ್ನು ದುರುಪಯೋಗ ಮಾಡಿಕೊಂಡಿಲ್ಲ. ನನಗೆ ವ್ಯಕ್ತಿ ಮುಖ್ಯ ಅಲ್ಲ, ನಮ್ಮ ನಿರ್ಧಾರ ಅಚಲ ಎಂದು ಜನಾರ್ದನ ರೆಡ್ಡಿ ತಿಳಿಸಿದ್ದಾರೆ.

ರೆಡ್ಡಿಯವರು ಏನೇ ಸ್ಪಷ್ಟೀಕರಣ ನೀಡಿದರೂ ದಾಲ್ ಮೆ ಕುಚ್ ಕಾಲಾ ಹೈ ಎಂಬ ಮಾತುಗಳು ಕೇಳಿಬರುತ್ತಿವೆ. ಅಷ್ಟಕ್ಕೂ ಸಹೋದರನ ವಿರುದ್ಧ ಪತ್ನಿ ಸ್ಪರ್ಧೆ ರಿಯಲ್ಲೋ, ಅಖಾಡ ಗೇಮ್‌ ಪ್ಲಾನೋ ಎಂಬ ಚರ್ಚೆಯೂ ಇದರ ಬೆನ್ನಲ್ಲೇ ಶುರುವಾಗಿದೆ. ಕೆಆರ್‌ಪಿಪಿಯ ಈ ಅಸ್ತ್ರದಿಂದ ಬಿಜೆಪಿಗೆ ನಷ್ಟ ಆಗುತ್ತಾ, ಅಥವಾ ನಷ್ಟ ಆಗಲೆಂಬ ಉದ್ದೇಶ ಇದೆಯಾ ಎಂಬ ಗುಸು ಗುಸು ಶುರುವಾಗಿದೆ. ಒಟ್ಟಿನಲ್ಲಿ ಬಳ್ಳಾರಿ ಬ್ರದರ್ಸ್ ಬ್ಯಾಟಲ್ ನಲ್ಲಿ ಏನಾಗುತ್ತೆ ಎಂಬು ಕುತೂಹಲ ಹೆಚ್ಚಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026559 0 0 0
<![CDATA[ಈ ಚಿತ್ರದಲ್ಲಿ ಹಾರು ಜನ ಅಲ್ಲ ಆರು ಜನ ಹೀರೋಗಳಿದ್ದಾರೆ]]> https://publictv.in/olle-huduga-pratham-interview-for-nata-bhayankara-movie/ Thu, 02 Feb 2023 13:34:38 +0000 https://publictv.in/?p=1026568 Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026568 0 0 0 ]]> ]]> ]]> ]]> ]]> ]]> ]]>
<![CDATA[ತೆರೆಗೆ ಬರಲಿದೆ ಡ್ಯಾನ್ಸ್ ಕಿಂಗ್ ಮೈಕಲ್ ಜಾಕ್ಸನ್ ಜೀವನ ಚರಿತ್ರೆ]]> https://publictv.in/michael-jacksons-nephew-jaafar-jackson-play-king-of-pop-in-the-biopic/ Thu, 02 Feb 2023 13:52:51 +0000 https://publictv.in/?p=1026571 ಡ್ಯಾನ್ಸ್ ಜಗತ್ತಿನ ಮಹಾಗುರು ಪಾಪ್ ಕಿಂಗ್ ಮೈಕಲ್ ಜಾಕ್ಸನ್ (Michael Jackson) ಜೀವನದ ಕಥೆಯನ್ನ ತೆರೆಗೆ ತರಲು ತಯಾರಿ ನಡೆಯುತ್ತಿದೆ. ತಮ್ಮ ಅದ್ಭುತ ಡ್ಯಾನ್ಸ್‌ನಿಂದ ಪ್ರೇಕ್ಷಕರಿಂದ ರಂಜಿಸಿದ್ದ ಡ್ಯಾನ್ಸ್ ಕಿಂಗ್ ಕಥೆ ಈಗ ಬಯೋಪಿಕ್ (Biopic) ಆಗುತ್ತಿದೆ.

ಡ್ಯಾನ್ಸ್ ರಂಗದಲ್ಲಿ ಏನಾದರೂ ಸಾಧಿಸಬೇಕು ಎಂದು ಛಲ ಇಟ್ಟುಕೊಂಡವರಿಗೆ ಮೈಕಲ್ ಜಾಕ್ಸನ್ ಸಾಧನೆ ತಾಜಾ ಉದಾಹರಣೆ. ಮೈಕಲ್ ಜಾಕ್ಸನ್ ಎದುರಿಸಿದ ಸವಾಲುಗಳು, ಬೆಳೆದು ಬಂದ ದಾರಿ ಹೇಗಿತ್ತು ಎಂಬುದನ್ನ ತಿಳಿಸಿಕೊಡಲು  ಸಿನಿಮಾ ರೂಪದಲ್ಲಿ ತಯಾರಿ ನಡೆಯುತ್ತಿದೆ. ಇದನ್ನೂ ಓದಿ: ಸಾನ್ಯಾ ಅಯ್ಯರ್ ವಿವಾದ : ಕಂಬಳ ಸಮಿತಿಯಿಂದ ದೇವರ ಬಳಿ ದೂರು

ಡ್ಯಾನ್ಸ್ ಲೋಕದ ದಂತಕತೆ ಮೈಕಲ್ ಜಾಕ್ಸನ್ ಅವರ ಬಯೋಪಿಕ್ ರೆಡಿಯಾಗುತ್ತಿದೆ. ಮೈಕಲ್ ಅವರ ಪಾತ್ರಕ್ಕೆ ಅವರ ಸಹೋದರ ಸಂಬಂಧಿ ಜಾಫರ್ ಜಾಕ್ಸನ್ (Jaafar Jackson) ನಟಿಸುತ್ತಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಅವರೇ ಅನೌನ್ಸ್ ಮಾಡಿದ್ದಾರೆ. ಆಂಟೊಯಿನ್ ಪುಕ್ವಾ ಈ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ. `ಕಿಂಗ್ ಆಫ್ ಪಾಪ್' (King Of Pop) ಟೈಟಲ್‌ನಲ್ಲಿ ಸಿನಿಮಾ ಮೂಡಿ ಬರಲಿದೆ.

 
View this post on Instagram
 

A post shared by Jaafar Jackson (@jaafarjackson)

ಇನ್ನೂ 26 ವರ್ಷದ ಜಾಫರ್ ಜಾಕ್ಸನ್ ಅವರು ಮೈಕಲ್ ಜಾಕ್ಸನ್ ಪಾತ್ರಕ್ಕೆ ಜೀವತುಂಬಲಿದ್ದಾರೆ. ನನ್ನ ಅಂಕಲ್ ಅವರ ಜೀವನ ಕಥೆಯನ್ನು ತೆರೆಗೆ ತರಲು ಉತ್ಸುಕನಾಗಿದ್ದೇನೆ. ಅಷ್ಟೇ ಗೌರವವಿದೆ. ಶೀಘ್ರದಲ್ಲಿಯೇ ನಿಮ್ಮನ್ನು ಭೇಟಿಯಾಗುತ್ತೇನೆ ಎಂದು ಜಾಫರ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026571 0 0 0
<![CDATA[ಮೂಳೆ ಮುರಿದರೂ ಎಡಗೈ ಒಂದರಲ್ಲೇ ಬ್ಯಾಟಿಂಗ್ - ವಿಹಾರಿ ಫೈಟ್ ಬ್ಯಾಕ್‍ಗೆ ಮೆಚ್ಚುಗೆ]]> https://publictv.in/ranji-trophy-2023-hanuma-vihari-comes-out-to-bat-with-fractured-hand-for-2nd-time-scores-crucial-15-runs/ Thu, 02 Feb 2023 13:58:55 +0000 https://publictv.in/?p=1026573 ಇಂದೋರ್: ರಣಜಿ ಟ್ರೋಫಿ (Ranji Trophy 2023) ಪಂದ್ಯದಲ್ಲಿ ಆಂಧ್ರಪ್ರದೇಶ (Ranji Trophy 2023) ತಂಡದ ಕ್ಯಾಪ್ಟನ್ ಹನುಮ ವಿಹಾರಿ (Hanuma Vihari) ತನ್ನ ಬಲಗೈ ಮೂಳೆ ಮುರಿದರೂ (Fractured Hand) ಎರಡೂ ಇನ್ನಿಂಗ್ಸ್‌ಗಳಲ್ಲೂ ಎಡಗೈನಲ್ಲಿ ಬ್ಯಾಟಿಂಗ್ ಮಾಡಿ ತಂಡಕ್ಕಾಗಿ ಹೋರಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಆಂಧ್ರಪ್ರದೇಶ (Andhra Pradesh) ಹಾಗೂ ಮಧ್ಯಪ್ರದೇಶ (Andhra Pradesh) ನಡುವಿನ ಕ್ವಾರ್ಟರ್ ಫೈನಲ್ (Quarter-Final) ಪಂದ್ಯದ ಪ್ರಥಮ ಇನ್ನಿಂಗ್ಸ್ ವೇಳೆ ಮೂಳೆ ಮುರಿತಕ್ಕೆ ಒಳಗಾಗಿ ಕೈಗೆ ಪ್ಲಾಸ್ಟರ್ ಹಾಕಿದ್ದರೂ ವಿಹಾರಿ ಆಂಧ್ರಪ್ರದೇಶದ ಬ್ಯಾಟಿಂಗ್ ಸರದಿ ಬಂದಾಗ ಬಲಗೈ ಬ್ಯಾಟರ್ ಎಡಗೈ ಒಂದರಲ್ಲೇ ಬ್ಯಾಟಿಂಗ್ ನಡೆಸಿ ತಂಡಕ್ಕೆ ನೆರವಾದರು. ಪ್ರಥಮ ಇನ್ನಿಂಗ್ಸ್‌ನಲ್ಲಿ 22 ರನ್ (57 ಎಸೆತ, 5 ಬೌಂಡರಿ) ಸಿಡಿಸಿ ಔಟ್ ಆಗಿದ್ದ ವಿವಾರಿ, ಎರಡನೇ ಇನ್ನಿಂಗ್ಸ್‌ನಲ್ಲಿ ದಿಢೀರ್ ಕುಸಿತ ಕಂಡ ಆಂಧ್ರಪ್ರದೇಶದ ಸ್ಥಿತಿ ಕಂಡು ಮತ್ತೆ ಒಂದೇ ಕೈನಲ್ಲಿ ಬ್ಯಾಟಿಂಗ್ ನಡೆಸಲು ಮುಂದಾದರು. ಇದನ್ನೂ ಓದಿ: T20Iː ಧೋನಿ ಹೋದ್ಮೇಲೆ ಜವಾಬ್ದಾರಿ ನನ್ನ ಮೇಲಿದೆ – ಪಾಂಡ್ಯ ಭಾವುಕ

https://twitter.com/Hanumavihari/status/1620782137476800512

ಎರಡನೇ ಇನ್ನಿಂಗ್ಸ್‌ನಲ್ಲಿ ಎಡಗೈ ಒಂದರಲ್ಲಿ ಮೂರು ಬೌಂಡರಿ ಸಹಿತ 16 ಎಸೆತಗಳಲ್ಲಿ 15 ರನ್ ಸಿಡಿಸಿ ತಂಡದ ಮೊತ್ತ 90ರ ಗಡಿದಾಟುವಂತೆ ನೋಡಿಕೊಂಡರು. ಇತ್ತ ತಂಡಕ್ಕಾಗಿ ನೆರವಾಗಲು ವಿಹಾರಿ ಒಂದೇ ಕೈನಲ್ಲಿ ಬ್ಯಾಟಿಂಗ್ ಮಾಡಿದನ್ನು ಕಂಡು ಕ್ರಿಕೆಟ್ ಪಂಡಿತರು ಸಹಿತ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 3rd T20I: ಶತಕ ಸಿಡಿಸಿ ಟೀಂ ಇಂಡಿಯಾ ಪರ ಟಿ20 ಕ್ರಿಕೆಟ್‍ನಲ್ಲಿ ನೂತನ ದಾಖಲೆ ಬರೆದ ಗಿಲ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026573 0 0 0

Do it for the team. Do it for the bunch.
Never give up!!
Thank you everyone for your wishes. Means a lot!! pic.twitter.com/sFPbHxKpnZ

— Hanuma vihari (@Hanumavihari) February 1, 2023]]>

Do it for the team. Do it for the bunch.
Never give up!!
Thank you everyone for your wishes. Means a lot!! pic.twitter.com/sFPbHxKpnZ

— Hanuma vihari (@Hanumavihari) February 1, 2023]]>

Do it for the team. Do it for the bunch.
Never give up!!
Thank you everyone for your wishes. Means a lot!! pic.twitter.com/sFPbHxKpnZ

— Hanuma vihari (@Hanumavihari) February 1, 2023]]>

Do it for the team. Do it for the bunch.
Never give up!!
Thank you everyone for your wishes. Means a lot!! pic.twitter.com/sFPbHxKpnZ

— Hanuma vihari (@Hanumavihari) February 1, 2023]]>

Do it for the team. Do it for the bunch.
Never give up!!
Thank you everyone for your wishes. Means a lot!! pic.twitter.com/sFPbHxKpnZ

— Hanuma vihari (@Hanumavihari) February 1, 2023]]>

Do it for the team. Do it for the bunch.
Never give up!!
Thank you everyone for your wishes. Means a lot!! pic.twitter.com/sFPbHxKpnZ

— Hanuma vihari (@Hanumavihari) February 1, 2023]]>

Do it for the team. Do it for the bunch.
Never give up!!
Thank you everyone for your wishes. Means a lot!! pic.twitter.com/sFPbHxKpnZ

— Hanuma vihari (@Hanumavihari) February 1, 2023]]>
<![CDATA[ಅಂದು ಶಂಕುಸ್ಥಾಪನೆ, ಫೆ.6ಕ್ಕೆ ಮೋದಿಯಿಂದ ಉದ್ಘಾಟನೆ - ತುಮಕೂರು HAL ಹೆಲಿಕಾಪ್ಟರ್‌ ಘಟಕದ ವಿಶೇಷತೆ ಏನು?]]> https://publictv.in/pm-narendra-modi-to-inaugurate-hals-new-helicopter-manufacturing-facility-in-karnatakas-tumakuru-district/ Thu, 02 Feb 2023 14:20:32 +0000 https://publictv.in/?p=1026585 ತುಮಕೂರು: ವಿಧಾನಸಭಾ ಚುನಾವಣೆ ಸಮೀಪಿಸುತಿದ್ದಂತೆ ಪ್ರಧಾನಿ ಮೋದಿ (PM Narendra Modi) ಅವರ ರಾಜ್ಯ ಪ್ರವಾಸವೂ ಜೋರಾಗಿದೆ. ಫೆ.6 ರಂದು ತುಮಕೂರಿನಲ್ಲಿ (Tumakuru) ನಿರ್ಮಾಣವಾಗಿರುವ ಎಚ್‌ಎಎಎಲ್‌ ಹೆಲಿಕಾಪ್ಟರ್‌ ಘಟಕ ಉದ್ಘಾಟನೆಗೆ ಪ್ರಧಾನಿ ಆಗಮಿಸಲಿದ್ದಾರೆ.

ಹಳೇ ಮೈಸೂರು (Old Mysuru) ಭಾಗದಲ್ಲಿ ಬಿಜೆಪಿಯನ್ನು ಬಲಗೊಳಿಸಬೇಕು ಎಂದು ಸಂಕಲ್ಪ ತೊಟ್ಟ ಕಮಲ ಪಡೆ ಪಧಾನಿ ಮೋದಿ ಅವರನ್ನು ಕರೆತಂದು ಎರಡನೇ ಹಂತದ ಪ್ರಚಾರ ಆರಂಭಿಸುತ್ತಿದೆ. ಅಂದು ಗುಬ್ಬಿ ತಾಲೂಕಿನ ನಿಟ್ಟೂರು ಬಳಿಯ ಬಿದರೆ ಕಾವಲ್ ಬಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಹೆಲಿಕಾಪ್ಟರ್‌ ಘಟಕವನ್ನು (HAL Helicopter Manufacturing Unit) ಮೋದಿ ಲೋಕಾರ್ಪಣೆ ಮಾಡಲಿದ್ದಾರೆ.

ಅಂದು ಮಧ್ಯಾಹ್ನ 3 ಗಂಟೆಗೆ ಎಚ್‌ಎಎಲ್‌ ಹೆಲಿಪ್ಯಾಡ್‌ಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಬಳಿಕ 3:15 ರಿಂದ ಪ್ರಾರಂಭವಾಗಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಎಚ್‌ಎಎಲ್‌ ಘಟಕ ಉದ್ಘಾಟನೆ ಜೊತೆಗೆ ಜಲ ಜೀವನ್ ಮಿಷನ್ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಯಾವ ಹೆಲಿಕಾಪ್ಟರ್‌ ತಯಾರಾಗುತ್ತೆ? ಮೇಕ್‌ ಇನ್‌ ಇಂಡಿಯಾಗೆ ಒತ್ತು ನೀಡಲು ಸಂಪೂರ್ಣ ಸ್ವದೇಶದಲ್ಲೇ ಸೇನೆಗೆ ಅಗತ್ಯ ಇರುವ ಶಸ್ತ್ರ ಹಾಗೂ ವಾಹನಗಳನ್ನು ತಯಾರಿಸಿರುವ ದೂರ ದೃಷ್ಟಿ ಹಿನ್ನೆಯಲ್ಲಿ ಮೋದಿಯವರೇ 2016 ರಲ್ಲಿ ಈ ಘಟಕಕ್ಕೆ ಶಂಕುಸ್ಥಾಪನೆ ಮಾಡಿದ್ದರು. 2018 ರಲ್ಲಿ ಪ್ರಯೋಗಾರ್ಥವಾಗಿ ಹೆಲಿಕಾಪ್ಟರ್ ಹಾರಾಟ ಮಾಡಿತ್ತು. ಈ ಘಟಕ ಮೊದಲೇ ಕಾರ್ಯಾರಂಭ ಮಾಡಬೇಕಿತ್ತು. ಆದರೆ ಕೋವಿಡ್‌ ಇತ್ಯಾದಿ ಕಾರಣಗಳಿಂದ ತಡವಾಗಿ ಲೋಕಾರ್ಪಣೆಯಾಗುತ್ತಿದೆ.

ಒಟ್ಟು 616 ಎಕರೆ ಭೂ ಪ್ರದೇಶದಲ್ಲಿ 5 ಸಾವಿರ ಕೋಟಿ ರೂ. ವೆಚ್ಚದಲ್ಲಿ ಲಘು ಯುದ್ದ ಹೆಲಿಕಾಪ್ಟರ್‌ಗಳು ಇಲ್ಲಿ ತಯಾರಾಗಲಿದೆ. ಈ ಘಟಕದಲ್ಲಿ ತಯಾರಾದ 5 ರಿಂದ 6 ಮಂದಿ ಕುಳಿತುಕೊಳ್ಳುವ ಕಾಪ್ಟರ್‌ಗಳು ಭೂ ಸೇನೆ, ವಾಯುಸೇನೆಗೆ ಬಳಕೆಯಾಗಲಿದೆ. ಒಟ್ಟು 5 ಸಾವಿರ ಜನರಿಗೆ ಈ ಘಟಕದ ಮೂಲಕ ಉದ್ಯೋಗ ಲಭಿಸಲಿದೆ. ಇದನ್ನೂ ಓದಿ: ಫೆ.13 ರಿಂದ ಬೆಂಗ್ಳೂರಲ್ಲಿ ಏರ್ ಶೋ – LCA Tejas ಪ್ರಮುಖ ಆಕರ್ಷಣೆ

ಪ್ರಧಾನಿ ಮೋದಿ ಹಾಗೂ ಬಿಜೆಪಿ ಸರ್ಕಾರದ ಕನಸಿನ ಕೂಸು ಎಂದೇ ಬಿಂಬಿತವಾಗಿರುವ ಎಚ್‌ಎಎಲ್‌ ಘಟಕದ 614 ಎಕರೆ ಜಾಗದ ಪೈಕಿ 529 ಎಕರೆ ಜಾಗದಲ್ಲಿ ಹೆಲಿಕಾಪ್ಟರ್‌ ಬಿಡಿ ಭಾಗ ತಯಾರಿಸುವ, ಜೋಡಿಸುವ ಕಟ್ಟಡಗಳ ಘಟಕಗಳ ನಿರ್ಮಾಣವಾಗಿದೆ. ಈ ಘಟಕದಲ್ಲಿ ರನ್‌ವೇ, ಆಸ್ಪತ್ರೆ, ಆಡಳಿತ ವಿಭಾಗ ಸೇರಿದಂತೆ ಇನ್ನಿತರೆ ಕಚೇರಿಗಳನ್ನು ಒಳಗೊಂಡಿದೆ. ಈ ಘಟಕ ಸ್ಥಾಪನೆ ತುಮಕೂರು ಜಿಲ್ಲೆಯ ಪಾಲಿಗೆ ಹೊಸ ಮೈಲಿಗಲ್ಲನ್ನು ಸೃಷ್ಟಿಸಲಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ.

ಪ್ರತಿ ವರ್ಷ 75 ಹೆಲಿಕಾಪ್ಟರ್ ತಯಾರಿಸುವ ಸಾಮರ್ಥ್ಯ ಈ ಘಟಕಕ್ಕಿದೆ. 1 ಲಘು ಹೆಲಿಕಾಪ್ಟರ್ ಉತ್ಪಾದನೆಗೆ 30 ಕೋಟಿ ರೂ. ವೆಚ್ಚವಾಗಲಿದ್ದು ಪ್ರತೀ ವರ್ಷ 2 ಸಾವಿರ ಕೋಟಿ ರೂ. ವಹಿವಾಟು ನಡೆಯಬಹುದು ಎಂದು ಅಂದಾಜಿಸಲಾಗಿದೆ.

ಮಾರ್ಗ ಬದಲಾವಣೆ: ಮೋದಿ ಆಗಮನದ ಹಿನ್ನೆಲೆಯಲ್ಲಿ ಬೆಂಗಳೂರು ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯ ಮಾರ್ಗ ಬದಲಿಸಲಾಗಿದೆ. ಫೆ.6 ರಂದು ತಿಪಟೂರು ಶಿವಮೊಗ್ಗ ಕಡೆಗೆ ಹೋಗುವ ವಾಹನಗಳು ನಿಟ್ಟೂರು, ಟಿ.ಬಿ‌.ಕ್ರಾಸ್, ತುರುವೇಕೆರೆ ಮೂಲಕ ಕೆ.ಬಿ‌.ಕ್ರಾಸ್ ಬದಲಾಯಿಸಲಾಗಿದೆ. ಅದೇ ರೀತಿ ಶಿವಮೊಗ್ಗ, ತಿಪಟೂರಿಂದ ಬೆಂಗಳೂರಿಗೆ ಹೋಗುವ ವಾಹನಗಳು ಕೂಡ ಕೆ.ಬಿ.ಕ್ರಾಸ್, ತುರುವೇಕೆರೆ, ಟಿ.ಬಿ.ಕ್ರಾಸ್ ಮೂಲಕ ನಿಟ್ಟೂರು ಮೂಲಕ ಸಾಗಬಹುದಾಗಿದೆ.

1 ಲಕ್ಷ ಜನ ಭಾಗಿ ಸಾಧ್ಯತೆ: ಈ ಕಾರ್ಯಕ್ರಮಕ್ಕೆ ಸುಮಾರು ಒಂದು ಲಕ್ಷ ಜನ ಸೇರುವ ಸಾಧ್ಯತೆ ಇದೆ. ಸಾರ್ವಜನಿಕರೆಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಹಾಜರಾಗುವ ಸಾರ್ವಜನಿಕರು ನೀರಿನ ಬಾಟಲ್, ಬಟ್ಟೆ, ಸೇರಿದಂತೆ ಯಾವುದೇ ವಸ್ತುಗಳನ್ನು ತರುವಂತಿಲ್ಲ. ಸುಮಾರು 2.5 ಸಾವಿರ ಪೊಲೀಸರನ್ನು ಭದ್ರತೆಗೆಗಾಗಿ ನಿಯೋಜನೆ ಮಾಡಲಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026585 0 0 0
<![CDATA[ಅಶ್ವಿನಿಯನ್ನು ಹಾಡಿ ಹೊಗಳಿದ ಪ್ರಥಮ್‌]]> https://publictv.in/bigg-boss-winner-pratham-praises-on-ashwini-puneeth-rajkumar/ Thu, 02 Feb 2023 14:29:17 +0000 https://publictv.in/?p=1026594

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026594 0 0 0
<![CDATA[ಕರ್ನಾಟಕ ಪ್ರತಿಭಾವಂತ ಕ್ರಿಕೆಟಿಗರ ತವರು: ಪದ್ಮಶ್ರೀ ಕೆ.ವೈ.ವೆಂಕಟೇಶ್]]> https://publictv.in/karnataka-is-home-to-talented-cricketers-padma-shri-ky-venkatesh-kapil-sports-and-cultural-association-bengaluru/ Thu, 02 Feb 2023 14:56:19 +0000 https://publictv.in/?p=1026598 ಬೆಂಗಳೂರು: ಭಾರತೀಯ ಕ್ರಿಕೆಟ್ ರಂಗಕ್ಕೆ ಅಪ್ರತಿಮ ಕೊಡುಗೆ ನೀಡಿರುವ ಕರ್ನಾಟಕ (Karnataka), ರಾಜ್ಯ ಕ್ರಿಕೆಟ್ (Cricket) ಕಲಿಗಳ ತವರು ಎಂದು ಪ್ಯಾರಾ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಕ್ರೀಡಾಪಟು, ಪದ್ಮಶ್ರೀ ಪುರಸ್ಕೃತರಾದ ಕೆ.ವೈ.ವೆಂಕಟೇಶ್ (K.Y Venkatesh) ಹೇಳಿದ್ದಾರೆ.

ಬೆಂಗಳೂರಿನ ಕಪಿಲ್ ಸ್ಫೋಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ (Kapil Sports And Cultural Association Bengaluru), ಬೆಂಗಳೂರು ಹೊರವಲಯದ ಬಿಐಸಿಸಿ ಇನ್ಫಿನಿಟಿ ಕ್ರೀಡಾಂಗಣದಲ್ಲಿ 3 ದಿನಗಳ ಕಾಲ ಆಯೋಜಿಸಿದ್ದ 'ಪಿಪಿಎಸ್ ಕಿಯಾ ಕೆಪಿಎಲ್' ಮೊದಲ ಸೀಸನ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಪ್ರಶಸ್ತಿ ವಿತರಿಸಿ ಮಾತನಾಡಿದ ಕೆ.ವೈ.ವೆಂಕಟೇಶ್, ಭಾರತ ಕ್ರಿಕೆಟ್ ತಂಡಕ್ಕೆ ಹಲವಾರು ದಶಕಗಳಿಂದ ಘಟಾನುಘಟಿ ಕ್ರಿಕೆಟಿಗರನ್ನು ನೀಡಿದ ಹೆಮ್ಮೆ ನಮ್ಮ ರಾಜ್ಯಕ್ಕೆ ಸಲ್ಲುತ್ತದೆ. ಭಾರತ ಕ್ರಿಕೆಟ್ ತಂಡದಲ್ಲಿ ಆರೇಳು ಆಟಗಾರರು ಏಕಕಾಲದಲ್ಲಿ ಪ್ರತಿನಿಧಿಸುತ್ತಿದ್ದ ಕಾಲವೊಂದಿತ್ತು. ಆ ಕಾಲ ಮತ್ತೆ ಮರುಕಳಿಸಬೇಕು ಎಂದು ವೆಂಕಟೇಶ್ ಆಶಿಸಿದರು. ಇದನ್ನೂ ಓದಿ: T20Iː ಧೋನಿ ಹೋದ್ಮೇಲೆ ಜವಾಬ್ದಾರಿ ನನ್ನ ಮೇಲಿದೆ – ಪಾಂಡ್ಯ ಭಾವುಕ

ರಾಜ್ಯದ ಗತವೈಭವ ಪುನರಾವರ್ತನೆ ಆಗಬೇಕಾದರೆ, ಶಾಲಾ ದಿನಗಳಲ್ಲೇ ಕ್ರಿಕೆಟ್ ತರಬೇತಿ ನೀಡಿ, ಆಟಗಾರರನ್ನು ಸಜ್ಜುಗೊಳಿಸುವ ಅನಿವಾರ್ಯತೆ ಇದೆ. ಕ್ರಿಕೆಟ್ ಆಟಗಾರರು ಮಾನಸಿಕವಾಗಿ, ದೈಹಿಕವಾಗಿ ಸದೃಢವಾಗಿದ್ದರೆ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ. ಈ ನಿಟ್ಟಿನಲ್ಲಿ ನವಪೀಳಿಗೆಯ ಕ್ರಿಕೆಟ್ ಆಸಕ್ತರು ಹೆಚ್ಚು ಹೆಚ್ಚು ತರಬೇತಿಗೆ ಆದ್ಯತೆ ನೀಡಿ, ಭಾರತೀಯ ಕ್ರಿಕೆಟ್‍ರಂಗವನ್ನು ಬಲಿಷ್ಠವಾಗಲು ಕೊಡುಗೆ ನೀಡಿ, ರಾಜ್ಯಕ್ಕೆ ಕೀರ್ತಿ ತರಬೇಕು ಎಂದು ವೆಂಕಟೇಶ್ ಕರೆ ನೀಡಿದರು. ಇದನ್ನೂ ಓದಿ: ಮೂಳೆ ಮುರಿದರೂ ಎಡಗೈ ಒಂದರಲ್ಲೇ ಬ್ಯಾಟಿಂಗ್ – ವಿಹಾರಿ ಫೈಟ್ ಬ್ಯಾಕ್‍ಗೆ ಮೆಚ್ಚುಗೆ

'ಪಿಪಿಎಸ್ ಕಿಯಾ ಕೆಪಿಎಲ್' 16 ವರ್ಷದೊಳಗಿನ ಕ್ರಿಕೆಟ್‍ನಲ್ಲಿ ಟೂರ್ನಿಯಲ್ಲಿ ಮಿಸ್ಟಿಕ್ಸ್ ಇಲೆವೆನ್ ತಂಡ ಟ್ರೋಫಿ ಗೆದ್ದುಕೊಂಡಿತು. ಹಾಕ್ಸ್ ಇಲೆವೆನ್ ರನ್ನರ್ಸ್ ಟ್ರೋಫಿ ಪಡೆಯಿತು. 14 ವರ್ಷದೊಳಗಿನ ವಿಭಾಗದಲ್ಲಿ ಮಿಸ್ಟಿಕ್ಸ್ ಇಲೆವೆನ್ ತಂಡ ಪ್ರಶಸ್ತಿ ಗೆದ್ದರೆ, ಡೇರ್ ಡೆವಿಲ್ ತಂಡ ರನ್ನರ್ಸ್ ಪ್ರಶಸ್ತಿ ಪಡೆಯಿತು.

ಕಪಿಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ನರಸಿಂಹಮೂರ್ತಿ, ಉಪಾಧ್ಯಕ್ಷ ವಿಲಿಯಮ್, ಕ್ರೀಡಾ ಪ್ರೋತ್ಸಾಹಕ ಮನೋಜ್, ಕ್ರಿಕೆಟ್ ತರಬೇತುದಾರರು, ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026598 0 0 0
<![CDATA[ಸಿಡಿಗಳು ಇದ್ರೆ ಕೋವಿಡ್, ಅತಿವೃಷ್ಟಿ ಬರಲ್ಲ ದರಿದ್ರ ಬರುತ್ತದೆ: ಸಿ.ಎಂ ಇಬ್ರಾಹಿಂ]]> https://publictv.in/ramesh-jarkiholi-makes-serious-allegations-against-dk-shivakumar-cd-scandal-cm-ibrahim-reaction/ Thu, 02 Feb 2023 15:35:15 +0000 https://publictv.in/?p=1026607 ಬೆಳಗಾವಿ: ರಮೇಶ್ ಜಾರಕಿಹೊಳಿ (Ramesh Jarkiholi) ಪಾಪ ಸತ್ಯ ಒಪ್ಪಿಕೊಂಡಿದ್ದಾನೆ. ಅವನಿಗೆ ತಪ್ಪಿನ ಅರಿವಾಗಿದೆ. ಇಂತಹ ಸಿಡಿಗಳು ಇದ್ರೆ ಕೋವಿಡ್ (Covid-19) ಬರಲ್ಲ, ಅತಿವೃಷ್ಟಿ ಬರಲ್ಲ, ದರಿದ್ರ ಬರುತ್ತದೆ ಎಂದು ಜೆಡಿಎಸ್ (JDS) ರಾಜ್ಯಾಧ್ಯಕ್ಷ ಸಿಎಂ.ಇಬ್ರಾಹಿಂ (CM Ibrahim) ಎರಡೂ ಪಕ್ಷಗಳಿಗೆ ಹಿಗ್ಗಾಮುಗ್ಗಾ ಜಾಡಿಸಿದ್ದಾರೆ.

ರಮೇಶ್ ಜಾರಕಿಹೊಳಿ ಮತ್ತು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K Shivakumar) ಮಧ್ಯೆ ಸಿಡಿ ವಾರ್ ವಿಚಾರಕ್ಕೆ ಬೆಳಗಾವಿ ಜಿಲ್ಲೆ ಖಾನಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇವು ರಾಷ್ಟ್ರೀಯ ಪಕ್ಷಗಳಾ? ನನಗೆ ಮಕ್ಕಳು ಕೇಳುತ್ತಿದ್ದಾರೆ ಸಿಡಿ ಅಂದ್ರೆ ಏನು? ಅದರಲ್ಲೇನಿದೆ ಅಂತಾ? ನಾನು ಏನು ಹೇಳಲಿ ಮಕ್ಕಳಿಗೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಅಂದು ಶಂಕುಸ್ಥಾಪನೆ, ಫೆ.6ಕ್ಕೆ ಮೋದಿಯಿಂದ ಉದ್ಘಾಟನೆ – ತುಮಕೂರು HAL ಹೆಲಿಕಾಪ್ಟರ್‌ ಘಟಕದ ವಿಶೇಷತೆ ಏನು?

ಇವು ರಾಷ್ಟ್ರೀಯ ಪಕ್ಷಗಳಾ? ಮೇಲೆ ಇರೋರಿಗೆ ಮರ್ಯಾದೆ, ಬುದ್ಧಿ ಇಲ್ವಾ? ಅವನು ಹೇಳ್ತಾನೆ ವಿಷಕನ್ಯೆ, ಇವನು ಹೇಳ್ತಾನೆ ನಾಗಕನ್ಯೆ. ಇದು ಏನ್ರಿ ಇದು? ಡಿಕೆಶಿ ಹೇಳೋದು ಸತ್ಯನಾ? ರಮೇಶ್ ಹೇಳೋದು ಸತ್ಯನಾ? ಸಿಬಿಐ (CBI) ತನಿಖೆ ಆಗಲಿ ಅಂತಾ ಜನ ಕೇಳುತ್ತಿದ್ದಾರೆ. ಕುಂದನಗರಿ, ಬಸವಾದಿ ಶರಣರಿಗೆ ಸೂಫಿ ಸಂತರಿಗೆ ಜನ್ಮ ಕೊಟ್ಟ ಬೆಳಗಾವಿ ಜಿಲ್ಲೆ ಸಜ್ಜನರು, ಮರ್ಯಾದಸ್ಥ ನಾಯಕರನ್ನು ಕೊಟ್ಟ ಊರಾಗಿದೆ. ಈ ರಾಜ್ಯದಲ್ಲಿ ಸಿಡಿ ಬಗ್ಗೆ ಚರ್ಚೆ ಆಗುತ್ತಿದೆ. ಮತದಾರರಿಗೆ ಕೈ ಮುಗಿದು ಹೇಳ್ತೇನೆ ಮರ್ಯಾದೆ ಉಳಿಸಬೇಕು. ಸಂಸ್ಕೃತಿ ಉಳಿಸಿಕೊಳ್ಳಿ ಇವರನ್ನು ಹೊರಗೆ ಹಾಕಬೇಕು ಎಂದು ಮನವಿ ಮಾಡಿಕೊಂಡರು.

ಸಿಡಿ ಪ್ರಕರಣ (CD Case) ಸಿಬಿಐ (CBI) ತನಿಖೆಗೆ ನೀವೂ ಆಗ್ರಹಿಸುತ್ತೀರಾ ಎಂದು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಒತ್ತಾಯ ಮಾಡೋದು ಏನ್ರಿ ಇವರಿಗೆ ಮರ್ಯಾದೆ ಇದ್ರೆ ಮಾಡಲಿ. ಇಲ್ಲ ಜನರೇ ಇವರನ್ನು ಹೊರಗೆ ಹಾಕ್ತಾರೆ. ಕೋರ್ಟ್‍ನಲ್ಲಿ ಹೋಗಿ ಸಿಡಿ ತೋರಿಸಬಾರದು ಅಂತಾ ಸ್ಟೇ ತಂದಿದ್ದಾರೆ. ಸದಾನಂದಗೌಡರು ಸೇರಿ 12 ಜನ ಮಂತ್ರಿಗಳು ಸ್ಟೇ ತಂದಿದ್ದಾರೆ. ಇಂತಹ ಮಂತ್ರಿಗಳು, ಇಂತಹ ಸಿಡಿಗಳು ಇದ್ರೆ ಕೋವಿಡ್ ಬರಲ್ಲ, ಅತಿವೃಷ್ಟಿ ಬರಲ್ಲ, ದರಿದ್ರ ಬರುತ್ತದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಬಳ್ಳಾರಿ‌ ನೆಲದಲ್ಲಿ ರೆಡ್ಡಿ ಬ್ರದರ್ಸ್ ಬ್ಯಾಟಲ್ – ರಿಯಲ್ಲಾ?ಗೇಮ್ ಪ್ಲಾನಾ?

 

ಸಿಡಿ ಇಟ್ಟುಕೊಂಡು ಬ್ಲ್ಯಾಕ್‍ಮೇಲ್ ರಾಜಕಾರಣ ಎಷ್ಟರ ಮಟ್ಟಿಗೆ ಸರಿ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಪಾಪ ರಮೇಶ್ ಜಾರಕಿಹೊಳಿ ಸತ್ಯ ಹೇಳಿದ್ದಾನೆ. ಡಿ.ಕೆ.ಶಿವಕುಮಾರ್‌ರದ್ದು ಒಬ್ಬರದ್ದೇ ಏಕೆ ಹೇಳ್ತೀರಿ ಇನ್ನೂ ಅನೇಕರಿದ್ದಾರೆ. ಇವರು ಅದೇ ಕೆಟಗರಿಯಿಂದ ಬಂದಿದ್ದಾರೆ. ರಮೇಶ್ ಪಾಪ ಸತ್ಯ ಒಪ್ಪಿಕೊಂಡಿದಾನೆ. ತಪ್ಪಿನ ಅರಿವಾಗಿದೆ. ಅವನಿಗೆ ಧನ್ಯವಾದ. ಕಿತ್ತೂರು ಚೆನ್ನಮ್ಮ ಪರಂಪರೆ ಕುಟುಂಬ ಅಂತಾ ಹೇಳುವ ಅರ್ಹತೆ ಯಾರಿಗೂ ಇಲ್ಲ. ಆ ನನ್ನ ತಾಯಿ ಕಿತ್ತೂರು ಚೆನ್ನಮ್ಮರನ್ನು ಪೂಜ್ಯತಾ ಭಾವದಿಂದ ಕಾಣುತ್ತೇವೆ. ದಯವಿಟ್ಟು ಆ ತಾಯಿಯ ಹೆಸರು ದುರುಪಯೋಗ ಪಡಿಸಿಕೊಳ್ಳಬೇಡಿ. ದುರುಪಯೋಗ ಪಡಿಸಿಕೊಂಡರೇ ನಾನೇ ಕೋರ್ಟ್‍ಗೆ ಹಾಕಬೇಕಾಗುತ್ತದೆ ಎಂದು ಕಿಡಿಕಾರಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026607 0 0 0
<![CDATA[ಕೂಡಲೇ ವಿದ್ಯುತ್‌ ದರ ಏರಿಸಿ - ಪಾಕ್‌ಗೆ ಐಎಂಎಫ್‌ ಶಾಕ್‌: PoK ಜನತೆಗೆ ನೀಡಿದ್ದ ಸಬ್ಸಿಡಿ ಬಂದ್‌]]> https://publictv.in/imf-rejects-pakistans-debt-management-plan-seeks-raise-in-electricity-tariff/ Thu, 02 Feb 2023 15:28:58 +0000 https://publictv.in/?p=1026609 ಇಸ್ಲಾಮಾಬಾದ್‌: ಪಾಕಿಸ್ತಾನದ ಆರ್ಥಿಕ ಸ್ಥಿತಿ (Pakistan Economy) ದಿನಕಳೆದಂತೆ ದಯನೀಯವಾಗುತ್ತಿದ್ದು ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ಭಾರೀ ಪ್ರಮಾಣದಲ್ಲಿ ವಿದ್ಯುತ್‌ ದರ (Electricity Tariff) ಏರಿಸುವಂತೆ ಸೂಚನೆ ನೀಡಿದೆ.

ಮಂಗಳವಾರದಿಂದ ಪಾಕ್ (Pakistan) ಪ್ರವಾಸದಲ್ಲಿದ್ದ ಐಎಂಎಫ್ ತಂಡ, ಪಾಕ್ ಸರ್ಕಾರದ ಸಾಲ ನಿರ್ವಹಣೆ ಯೋಜನೆಯನ್ನು(CDMP)ತಿರಸ್ಕರಿಸಿದೆ. ಅಲ್ಲದೇ ಪ್ರತಿ ಯೂನಿಟ್‌ ವಿದ್ಯುತ್‌ ದರವನ್ನು 11-12.50 ಪಾಕಿಸ್ತಾನ ರೂಪಾಯಿ ಮಿತಿಯಲ್ಲಿ ವಿದ್ಯುತ್ ದರವನ್ನು ಹೆಚ್ಚಿಸುವಂತೆ ಸಲಹೆ ನೀಡಿದೆ.

ವಿದ್ಯುತ್‌ ದರ ಏರದ ಹೊರತು ಹೊಸ ಸಾಲ ನೀಡದಿರುವ ತೀರ್ಮಾನಕ್ಕೆ ಬಂದಿದೆ. ಐಎಂಫ್‌ ನಿರ್ಧಾರದಿಂದ ಪಾಕಿಸ್ತಾನ ಇನ್ನಷ್ಟು ಶೋಚನೀಯ ಸ್ಥಿತಿ ತಲುಪಿದೆ. ರೂಪಾಯಿ ಮೌಲ್ಯ ಪತನ, ಅಂಕೆ ಮೀರಿದ ಹಣದುಬ್ಬರದಂತಹ ಕಾರಣಗಳಿಂದಾಗಿ ಪಾಕ್ ತೀವ್ರ ಬಿಕ್ಕಟ್ಟಿನಲ್ಲಿ ಸಿಲುಕಿದೆ. ಇದನ್ನೂ ಓದಿ: ಪ್ರಾರ್ಥನೆ ಮಾಡುವಾಗ ಭಾರತದಲ್ಲೂ ಕೊಂದಿಲ್ಲ.. ಆದ್ರೆ ಪಾಕಿಸ್ತಾನದಲ್ಲಿ ಆಗಿದೆ: ಮಸೀದಿ ದಾಳಿ ಬಗ್ಗೆ ಪಾಕ್‌ ಸಚಿವ ಹೇಳಿಕೆ

ಐಎಂಫ್‌ ಪಾಕಿಸ್ತಾನ ಕಳೆದ ಹಣಕಾಸು ವರ್ಷದಲ್ಲೇ ಪ್ರತಿ ಯೂನಿಟ್‌ ವಿದ್ಯುತ್‌ ದರವನ್ನು 7.91 ಪಾಕಿಸ್ತಾನ ರೂಪಾಯಿಗೆ ಏರಿಸುವಂತೆ ಸೂಚನೆ ನೀಡಿತ್ತು. ಆದರೆ ಕಳೆದ ಜುಲೈ 1 ರಿಂದ ಇದು ಜಾರಿಗೆ ಬಂದಿತ್ತು. ಕಳೆದ 7 ದಶಕಗಳಿಂದ ಪಾಕ್‌ ಆಕ್ರಮಿತ ಕಾಶ್ಮೀರಲ್ಲಿ (PoK) ವಿದ್ಯುತ್‌ ಸಬ್ಸಿಡಿ ನೀಡಲಾಗುತ್ತಿತ್ತು. ಫೆ.1 ರಿಂದ ಈ ಸಬ್ಸಿಡಿಯನ್ನು ಪಾಕ್‌ ಸ್ಥಗಿತಗೊಳಿಸಿದೆ. ಈಗ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಪ್ರತಿ ಯೂನಿಟ್‌ಗೆ 16-22 ಪಾಕ್‌ ರೂಪಾಯಿ ನಿಗದಿ ಪಡಿಸಲಾಗಿದೆ. ಪಾಕ್‌ ಆಕ್ರಮಿತ ಕಾಶ್ಮೀರದ ಆಡಳಿತ ಈ ನಿರ್ಧಾರವನ್ನು ವಿರೋಧಿಸಿದ್ದು ಜನತೆ ಪ್ರತಿಭಟನೆಗೆ ಇಳಿದಿದ್ದಾರೆ.

ಪಾಕಿಸ್ತಾನದ ವಿದೇಶಿ ಮೀಸಲು ನಿಧಿ 3.2 ಶತಕೋಟಿ ಡಾಲರ್‌ಗೆ ಕುಸಿದಿದ್ದು, ಸುಮಾರು ಮೂರು ವಾರಗಳ ಆಮದಿಗೆ ಮಾತ್ರ ಸಾಕಾಗುತ್ತದೆ. ಇದರಿಂದ ತೈಲ ಖರೀದಿ ಇನ್ಮುಂದೆ ಕಷ್ಟವಾಗಲಿದ್ದು, ಈಗಾಗಲೇ ಗಾರ್ಮೆಂಟ್ಸ್ ಫ್ಯಾಕ್ಟರಿಗಳೆಲ್ಲಾ ಬಹುತೇಕ ಮುಚ್ಚಿವೆ.

ದಿನಗೂಲಿ ಕೂಡ ಸಿಗದೇ ಬಡವರು ತತ್ತರಿಸಿದ್ದಾರೆ. ಪಾಕಿಸ್ತಾನದಲ್ಲೀಗ ಭಿಕ್ಷುಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು ಒಂದು ರೀತಿಯಲ್ಲಿ ದಿವಾಳಿ ಹಂತ ತಲುಪಿದೆ. ಲಂಕಾದಲ್ಲಿ ಇತ್ತೀಚಿಗೆ ಕಂಡು ಬಂದ ಪರಿಸ್ಥಿತಿಗಳು ಇಲ್ಲೂ ಕಾಣುವ ದಿನಗಳು ದೂರವಿಲ್ಲ ಎಂಬ ವಿಶ್ಲೇಷಣೆ ಕೇಳಿ ಬಂದಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026609 0 0 0
<![CDATA[ಕರ್ನಾಟಕ-ಆಂಧ್ರ ನಡುವೆ ಸಾರಿಗೆ ಒಪ್ಪಂದ - ಮತ್ತಷ್ಟು ಬಸ್ ಸಂಚಾರ ಆರಂಭ]]> https://publictv.in/inter-state-transport-agreement-between-karnataka-and-andhra-pradesh/ Thu, 02 Feb 2023 15:59:57 +0000 https://publictv.in/?p=1026619 ಬೆಂಗಳೂರು: 15 ವರ್ಷಗಳ ಬಳಿಕ ಕರ್ನಾಟಕ (Karnataka) ಹಾಗೂ ಆಂಧ್ರಪ್ರದೇಶ (Andhra Pradesh) ನಡುವೆ ಅಂತರ ರಾಜ್ಯ ಸಾರಿಗೆ ಸಂಚಾರಕ್ಕೆ ಕೆಎಸ್‌ಆರ್‌ಟಿಸಿ (KSRTC) ಒಪ್ಪಂದ ಮಾಡಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಗಳು ಆಂಧ್ರಪ್ರದೇಶದ ಮತ್ತಷ್ಟು ಭಾಗಗಳಿಗೆ ಕರ್ನಾಟಕದಿಂದ ಸಂಚಾರ ಆರಂಭಿಸಲಿದ್ದಾವೆ.

ಕರ್ನಾಟಕ ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ನಡುವೆ ಇದುವರೆಗೆ ಒಂದು ಪ್ರಧಾನ ಅಂತರರಾಜ್ಯ ಸಾರಿಗೆ ಒಪ್ಪಂದ ಹಾಗೂ 8 ಪೂರಕ ಅಂತರರಾಜ್ಯ ಸಾರಿಗೆ ಒಪ್ಪಂದಗಳು ಏರ್ಪಟ್ಟಿತ್ತು. ಕರ್ನಾಟಕ ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ನಡುವೆ 2008ರಲ್ಲಿ ಅಂತರರಾಜ್ಯ ಸಾರಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು.

ಇದೀಗ ಎರಡೂ ರಾಜ್ಯಗಳ ನಡುವೆ ಪ್ರಯಾಣಿಸುವ ಸಾರ್ವಜನಿಕ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿದೆ. ಕಾರಣ ಸಾರ್ವಜನಿಕ ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ ಮತ್ತು ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸಲು ಇಂದು ವಿಜಯವಾಡದಲ್ಲಿ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾದಂತ ಅನ್ಬುಕುಮಾರ್ ವಿ ಹಾಗೂ ಆಂಧ್ರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದಂತ ಸಿಹೆಚ್. ಡಿ. ತಿರುಮಲ ರಾವ್ ಮತ್ತಷ್ಟು ಸಂಚಾರ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿದರು. ಇದನ್ನೂ ಓದಿ: ಕೂಡಲೇ ವಿದ್ಯುತ್‌ ದರ ಏರಿಸಿ – ಪಾಕ್‌ಗೆ ಐಎಂಎಫ್‌ ಶಾಕ್‌: PoK ಜನತೆಗೆ ನೀಡಿದ್ದ ಸಬ್ಸಿಡಿ ಬಂದ್‌

ಈ ಚರ್ಚೆಯ ಬಳಿಕ ಕರ್ನಾಟಕ ಹಾಗೂ ಆಂಧ್ರ ಪ್ರದೇಶ ಸರ್ಕಾರಗಳು ಮಾಡಿಕೊಳ್ಳಬೇಕಾದ ಪ್ರಸ್ತಾಪಿತ 9ನೇ ಪೂರಕ ಅಂತರರಾಜ್ಯ ಸಾರಿಗೆ ಒಪ್ಪಂದಕ್ಕೆ ರಾಜ್ಯ ಸಾರಿಗೆ ಸಂಸ್ಥೆಗಳ ಮಾರ್ಗಗಳನ್ನು ಅಂತಿಮಗೊಳಿಸಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಹೀಗಾಗಿ ಈ ಒಪ್ಪಂದದ ಅನ್ವಯ ಪ್ರತಿನಿತ್ಯ ಹೆಚ್ಚುವರಿ ಬಸ್ಸುಗಳನ್ನು ಎರಡು ರಾಜ್ಯಗಳಲ್ಲಿ ಕಾರ್ಯಾಚರಣೆ ಮಾಡಲಿವೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳು 69,321 ಕಿಲೋಮೀಟರ್ ಮತ್ತು ಆಂಧ್ರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆ ಬಸ್ಸುಗಳು 69,284 ಕಿಲೋಮೀಟರ್ ಕಾರ್ಯಚರಿಸಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026619 0 0 0
<![CDATA['ಇಸ್ಲಾಂ ಭಯೋತ್ಪಾದನೆ ಧರ್ಮವಲ್ಲ' ಪುಸ್ತಕ ಬಿಡುಗಡೆ ಮಾಡಿದ ಪುತ್ತಿಗೆ ಶ್ರೀ ಫೋಟೋ ವೈರಲ್ - ಹಿಂದೂ ಸಂಘಟನೆ ಕಿಡಿ]]> https://publictv.in/puttige-shree-controversy-book-release-photo-udupi/ Thu, 02 Feb 2023 16:26:25 +0000 https://publictv.in/?p=1026623 ಉಡುಪಿ: ಪುತ್ತಿಗೆ ಶ್ರೀಗಳು (Puttige Shree) ಇಸ್ಲಾಂ ಭಯೋತ್ಪಾದನೆ ಧರ್ಮವಲ್ಲ ಎಂಬ ಪುಸ್ತಕವನ್ನು ರಿಲೀಸ್ (Book Release) ಮಾಡಿದ್ರು. ಇದಕ್ಕೆ ಸಂಬಂಧಿಸಿದ ಫೋಟೋ (Photo), ವೀಡಿಯೋಗಳನ್ನು ಕೆಲ ಕಿಡಿಗೇಡಿಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ಇದು ಈಗಿನದ್ದೇನೋ ಎಂಬಂತೆ ಹಿಂದೂ ಸಂಘಟನೆಗಳು ಪುತ್ತಿಗೆ ಶ್ರೀಗಳ ವಿರುದ್ಧ ಸಿಡಿದಿವೆ.

ಕೂಡಲೇ ಪುತ್ತಿಗೆ ಶ್ರೀಗಳು ಕ್ಷಮೆ ಕೇಳಬೇಕು ಇಲ್ಲ ಅಂದ್ರೆ ನಿಮ್ಮ ಮಠ ಉಳಿಯಲ್ಲ ಎಂದು ಪ್ರಮೋದ್ ಮುತಾಲಿಕ್ (Pramod Muthalik) ಎಚ್ಚರಿಕೆ ನೀಡಿದ್ದಾರೆ. ಈ ಬೆನ್ನಲ್ಲೇ ಶ್ರೀಮಠ ಸ್ಪಷ್ಟನೆ ನೀಡಿದ್ದು, ಸಮಾಜದಲ್ಲಿ ಒಡಕುಂಟು ಮಾಡಲು ಕೆಲವರು ಹತ್ತು ವರ್ಷಗಳ ಹಿಂದಿನ ಕಾರ್ಯಕ್ರಮದ ಬಗ್ಗೆ ವೈರಲ್ ಮಾಡ್ತಿದ್ದಾರೆ. ಸನಾತನ ಧರ್ಮದ ಮೊದಲ ಆದ್ಯತೆ ಕೂಡ ಶಾಂತಿ ಸೌಹಾರ್ದತೆ. ಶ್ರೀಗಳ ವಿಶ್ವತೋಮುಖ ವ್ಯಕ್ತಿತ್ವ ಅರಿಯದೆ ಕೆಲ ವಿಕೃತ ಮನಸ್ಸಿನವರು ಹೀಗೆ ಮಾಡ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ಇದನ್ನೂ ಓದಿ: ಕಾರ್ಕಳದಿಂದ ಮುತಾಲಿಕ್ ಸ್ಪರ್ಧೆ – ಬಿಜೆಪಿಯಿಂದ ಅಭ್ಯರ್ಥಿ ಹಾಕಬೇಡಿ: ಶ್ರೀರಾಮಸೇನೆ ಒತ್ತಾಯ

ಪೂಜ್ಯರೇ ಯಾವ ಪುಸ್ತಕವನ್ನು ನೀವು ಬಿಡುಗಡೆ ಮಾಡಿದ್ದೀರಿ? ನಾನು ಹೇಳುತ್ತೇನೆ ನೀವು ಕ್ಷಮೆ ಕೇಳಬೇಕು. ಇಲ್ಲಾಂದ್ರೆ ನಾಳೆ ನಿಮ್ಮ ಮಠ ಕೂಡ ಉಳಿಯಲ್ಲ ಅನ್ನೋದನ್ನು ನಾನು ನೆನಪಿಸುತ್ತೇನೆ. ಹಿಂದೂ ಧರ್ಮದ ಪ್ರತಿಪಾದಕರಾದ ನೀವು ಇಸ್ಲಾಂ ಭಯೋತ್ಪಾದಕ ಧರ್ಮ ಅಲ್ಲ ಎನ್ನುವಂತ ಪುಸ್ತಕವನ್ನು ಬಿಡುಗಡೆ ಮಾಡುವಂತಹ ಅಗತ್ಯತೆ ಏನಿತ್ತು? ಮಸೀದಿಯನ್ನು ಉದ್ಘಾಟಿಸುವಂತದ್ದು ಇಂತಹ ಪ್ರವೃತ್ತಿಯಿಂದಲೇ ಇಸ್ಲಾಂ ಬೆಳೆಯುತ್ತಿದೆ. ಹಿಂದೂ ಧರ್ಮ ನಾಶವಾಗುತ್ತಿದೆ. ಇದು ನಿಮ್ಮ ಗಮನಕ್ಕೂ ಕೂಡ ಬಂದಿದೆ ಎಂದು ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಿಡಿಗಳು ಇದ್ರೆ ಕೋವಿಡ್, ಅತಿವೃಷ್ಟಿ ಬರಲ್ಲ ದರಿದ್ರ ಬರುತ್ತದೆ: ಸಿ.ಎಂ ಇಬ್ರಾಹಿಂ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026623 0 0 0
<![CDATA[ಮಚಲೀಪಟ್ಟಣಂನಿಂದ ಯಶವಂತಪುರಕ್ಕೆ ಬಂದಿತ್ತು ಮಹಿಳೆಯ ಶವ - ತಿಂಗಳಾದ್ರು ಸಿಕ್ಕಿಲ್ಲ ಸುಳಿವು]]> https://publictv.in/decomposed-body-of-woman-found-at-yeshwantpur-railway-station-no-clue-bengaluru/ Thu, 02 Feb 2023 17:00:00 +0000 https://publictv.in/?p=1026631 ಬೆಂಗಳೂರು: ಮಚಲೀಪಟ್ಟಣಂನಿಂದ (Machilipatnam) ಯಶವಂತಪುರಕ್ಕೆ (Yeshwantpur) ಬಂದ ರೈಲ್‍ನ ಬೋಗಿಯೊಂದರಲ್ಲಿ ಪ್ಲಾಸ್ಟಿಕ್ ಡ್ರಮ್ ಬಂದಿತ್ತು. ಸ್ವಚ್ಛತಾ ಸಿಬ್ಬಂದಿ ಡ್ರಮ್ ಇಳಿಸಿ ರೈಲ್ ಕ್ಲೀನ್ ಮಾಡಿದ್ರು. ಈ ವೇಳೆ ಸಿಕ್ಕಿದ್ದ ಮಹಿಳೆಯ ಶವ ಇದೀಗ ತಿಂಗಳಾದ್ರು ಯಾರದ್ದು ಎಂಬುದು ಗೊತ್ತಾಗಿಲ್ಲ.

ಜನವರಿ 4 ರಂದು ಯಶವಂತಪುರ ರೈಲ್ವೇ ನಿಲ್ದಾಣದ (Railway Station) ಪ್ಲಾಟ್‌ಫಾರ್ಮ್‌ ಡ್ರಮ್‍ವೊಂದರಿಂದ ಕೆಟ್ಟ ವಾಸನೆ ಬರ್ತಿತ್ತು. ಇದೇನಪ್ಪ ಅಂತಾ ತೆಗೆದು ನೋಡಿದ ಪೊಲೀಸ್ರಿಗೆ (Police) ಶಾಕ್ ಆಗಿತ್ತು. ಅದಾಗಲೇ ಕೊಳೆತಿದ್ದ ಮಹಿಳೆಯ ಶವ ಡ್ರಮ್‍ನಲ್ಲಿ ಸಿಕ್ಕಿತ್ತು. ಇದು ಯಾರದ್ದಪ್ಪ ಅಂತಾ ಹುಡುಕಲು ಹೊರಟ ಪೊಲೀಸ್ರಿಗೆ ಇದೀಗ ತಿಂಗಳಾದ್ರು ಕೊಲೆ ಹಂತಕರ ಸುಳಿವು ಸಿಕ್ಕಿಲ್ಲ. ಇದನ್ನೂ ಓದಿ: ಸ್ನೇಹಿತನಿಂದಲೇ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ – ನಗ್ನಚಿತ್ರ ತೆಗೆದು ಆಕೆಯ ತಾಯಿಗೆ ಕಳುಹಿಸಿದ

ಮಚಲೀಪಟ್ಟಣಂನಿಂದ ಬಂದ ಟ್ರೈನ್‍ನಲ್ಲಿ ಮಹಿಳೆಯ ಶವ ಬಂದಿದೆ. ಡ್ರಮ್ ಕೆಳಗಿಳಿಸಿದ ಕ್ಲೀನಿಂಗ್ ಸಿಬ್ಬಂದಿ ಟ್ರೈನ್ ಕ್ಲೀನ್ ಮಾಡಿದ್ದಾರೆ. ಆದ್ರೆ ಡ್ರಮ್ ತೆರೆದು ನೋಡುವ ಉಸಾಬರಿಗೆ ಹೋಗಿಲ್ಲ. ಯಾವಾಗ ಕೆಟ್ಟ ವಾಸನೆ ಬಂತೋ ಆಗ ಪೊಲೀಸರು ಡ್ರಮ್ ತೆರೆದು ನೋಡಿದಾಗ ಮಹಿಳೆಯ ಶವ ಸಿಕ್ಕಿದೆ. ಪೊಲೀಸ್ರು ವಿಚಾರಣೆ ನಡೆಸಿದಾಗ ಕ್ಲೀನಿಂಗ್ ಸಿಬ್ಬಂದಿ ಡ್ರಮ್ ಮಾತ್ರ ಕೆಳಗಿಳಿಸಿರುವ ಮಾಹಿತಿ ಸಿಕ್ಕಿದೆ. ಇದಾದ ಬಳಿಕ ಮಚಲೀಪಟ್ಟಣಂ ಸುತ್ತಮುತ್ತ ಎಲ್ಲಾ ಪಂಚಾಯತ್‍ಗಳಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆಯೇ ಎಂದು ತನಿಖೆ ಆರಂಭಿಸಿದಾಗ ಈ ರೀತಿಯ ಪ್ರಕರಣಗಳು ದಾಖಲಾಗಿಲ್ಲ. ಮಚಲೀಪಟ್ಟಂನಿಂದ ಯಶವಂತಪುರದವರೆಗೂ ಸಿಸಿಟಿವಿ ಹುಡುಕಾಡಿದ್ರೂ ಸುಳಿವು ಸಿಕ್ಕಿಲ್ಲ. ಇದನ್ನೂ ಓದಿ: ವಿಡಿಯೋ ಕಾಲ್ ಮಾಡಿ ಹೆಂಡತಿ ತೋರಿಸದಿದ್ದಕ್ಕೆ ಸ್ನೇಹಿತನಿಗೆ ಚಾಕು ಇರಿತ

ಮಹಿಳೆಯ ಮೃತದೇಹದ ಗುರುತು ಪತ್ತೆ ಆಗದೆ ಇರೋದು ಹಂತಕರನ್ನು ಪತ್ತೆ ಮಾಡಲು ಸಾಧ್ಯವಾಗ್ತಿಲ್ಲ. ಕೊಲೆಯಾಗಿ 10 ದಿನಗಳ ಬಳಿಕ ರೈಲ್ವೇ ಪೊಲೀಸರಿಗೆ ಮೃತದೇಹ ಸಿಕ್ಕಿದ್ದು, ಮುಖ ಕೊಳೆತ ಸ್ಥಿತಿಯಲ್ಲಿತ್ತು, ಹೀಗಾಗಿ ಆರೋಪಿಗಳ ಜೊತೆ ಸತ್ತವಳು ಸಹ ಯಾರು ಅಂತಾ ಗೊತ್ತಾಗ್ತಿಲ್ಲ ಅಂತಿದ್ದಾರೆ ಪೊಲೀಸ್ರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026631 0 0 0
<![CDATA[ಮಾ. 31ರೊಳಗೆ ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ 100 ಕೋಟಿ ರೂ. ಅನುದಾನ - ಕ್ರಿಯಾಯೋಜನೆ ಸಲ್ಲಿಸಲು ಬೊಮ್ಮಾಯಿ ಸೂಚನೆ]]> https://publictv.in/100-crore-to-the-border-development-authority-by-march-31-basavaraj-bommai-notice-to-submit-action-plan/ Thu, 02 Feb 2023 17:31:58 +0000 https://publictv.in/?p=1026642 - ಕನ್ನಡದ ಶಬ್ದ, ಭಾವಾರ್ಥದಲ್ಲಿ ಶ್ರೀಮಂತವಾಗಿದೆ

ಬೆಂಗಳೂರು: ಗಡಿಭಾಗದಲ್ಲಿ (Border) ಶಿಕ್ಷಣ, ಕೈಗಾರಿಕೆ, ಮೂಲಭೂತ ಸೌಕರ್ಯ, ಕನ್ನಡ (Kannada) ಭಾಷಾ ಅಭಿವೃದ್ಧಿಗಳ ಬಗ್ಗೆ ಕೆಲಸ ಮಾಡುವ ಅವಶ್ಯಕತೆ ಇದ್ದು, ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಇದೇ ವರ್ಷದ ಮಾರ್ಚ್ 31ರೊಳಗೆ 100 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಈ ಅನುದಾನಕ್ಕೆ ಕ್ರಿಯಾಯೋಜನೆಯನ್ನು ಸಿದ್ಧಪಡಿಸಿ ಸಲ್ಲಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸೂಚಿಸಿದರು.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ (Border Area Development Authority) ವತಿಯಿಂದ ಆಯೋಜಿಸಿರುವ 'ಗಡಿನಾಡ ಚೇತನ' ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅವರು, ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಈಗಾಗಲೇ 25 ಕೋಟಿ ರೂ. ನೀಡಲಾಗಿದೆ. ಮುಂದಿನ ಆಯವ್ಯಯದಲ್ಲಿಯೂ 100 ಕೋಟಿ ರೂ.ಗಳ ಅನುದಾನವನ್ನು ಒದಗಿಸುವ ಭರವಸೆಯನ್ನು ನೀಡಿದರು. ಗಡಿಭಾಗದಲ್ಲಿರುವ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವಾಗಬೇಕು. ಗಡಿ ಆಚೆ ಇರುವ ಕನ್ನಡಿಗರೂ ನಮ್ಮವರು. ಅವರ ಬೇಡಿಕೆಗೂ ಸ್ಪಂದಿಸುವ ಕೆಲಸ ನಾವು ಮಾಡುತ್ತೇವೆ ಎಂದರು. ಇದನ್ನೂ ಓದಿ: ಪಿಎಸ್‌ಐ ನೇಮಕಾತಿ ಹಗರಣ – 1 ವಾರದ ಒಳಗೆ ತನಿಖಾ ವರದಿ ಸಲ್ಲಿಸಿ

ಗಡಿ ಭಾಗದ ಜನರ ಭವಿಷ್ಯ ಸುನಿಶ್ಚಿತಗೊಳಿಸುವುದು ನಮ್ಮ ಕರ್ತವ್ಯ: ಕರ್ನಾಟಕದ ಮುಖ್ಯಮಂತ್ರಿಯಾಗಿ ಅಗಿ ಭಾಷೆ ಗಡಿಭಾಗದವರ ರಕ್ಷಣೆ, ಪೋಷಣೆ ಮತ್ತು ಭವಿಷ್ಯವನ್ನು ಸುನಿಶ್ಚಿತಗೊಳಿಸುವುದು ನನ್ನ ಕರ್ತವ್ಯ. ನಮ್ಮ ಗಡಿಯಲ್ಲಿನ ಕನ್ನಡಿಗರ ಅಭಿವೃದ್ಧಿಯ ಬಗ್ಗೆ ಮೊದಲು ನಾವು ಗಮನಹರಿಸಬೇಕು. ಗಡಿಭಾಗದಲ್ಲಿರುವ ಕನ್ನಡಿಗರನ್ನು ನಿರ್ಲಕ್ಷ್ಯ ಮಾಡುವುದಿಲ್ಲ. ಗಡಿಭಾಗದ ಕನ್ನಡಿಗರಿಗೆ ಎಲ್ಲ ಸೌಕರ್ಯಗಳನ್ನು, ಅವಕಾಶಗಳನ್ನು ನೀಡಿ, ಭವಿಷ್ಯವನ್ನು ಬರೆಯುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಗಡಿ ಪ್ರಾಧಿಕಾರಕ್ಕೆ ಮೊದಲು 8-10 ಕೋಟಿ ನೀಡುತ್ತಿದ್ದರು ಎಂದು ತಿಳಿಸಿದರು.

ಗಡಿಭಾಗದ ಜನರು ಸಾಮರಸ್ಯದಿಂದ ಬದುಕುವಂತಾಗಬೇಕು: ಪ್ರಾದೇಶಿಕ ರಾಜ್ಯಗಳಿ ಭಾಷೆವಾರು ಆದಾಗ, ಸಹಜವಾಗಿ ವ್ಯತ್ಯಾಸಗಳು ಬಂದೇ ಬರುತ್ತವೆ. ನಿಖರವಾದ ರೇಖೆಯನ್ನು ಯಾವುದೇ ರಾಜ್ಯ ಅಥವಾ ದೇಶದ ನಡುವೆ ಎಳೆಯಲು ಸಾಧ್ಯವಿಲ್ಲ. ಆದ ಕಾಲಕಳೆದಂತೆ, ವ್ಯತ್ಯಾಸಗಳನ್ನು ಮರೆತು ಸಾಮರಸ್ಯದಿಂದ ಬದುಕುವುದು ಬಹಳ ಮುಖ್ಯ. ಆದರೆ ಈ ರೀತಿ ಆಗಲಿಲ್ಲ ಎಂಬ ಕೊರಗು ಕನ್ನಡಿಗರಿಗಿದೆ. ಗಡಿ ಭಾಗದಲ್ಲಿ ಯಾವುದೇ ಭಾಷೆ ಮಾತನಾಡಿದರು ನೆಮ್ಮದಿಯಿಂದ ಜೀವನ ನಡೆಸುತ್ತಾರೆ. ನಾನು ಬೆಳಗಾವಿ ಅಧಿವೇಶನಕ್ಕೆ ಹೋದಾಗ ಗಡಿ ಭಾಗದ ಗ್ರಾಮಗಳಿಗೆ ಭೇಟಿ ನೀಡಿದಾಗ ಜನರು ಪ್ರೀತಿಯಿಂದ ಮಾತನಾಡುತ್ತಾರೆ. ಜನರ ಮಧ್ಯೆ ಇಲ್ಲದಿರುವ ಸಮಸ್ಯೆಗಳನ್ನು ಬೆಳೆಸಿಕೊಂಡು ಹೋಗುವುದು ರಾಜ್ಯಕ್ಕಾಗಲಿ, ದೇಶಕ್ಕಾಗಲಿ ಒಳಿತನ್ನು ತರುವುದಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದರು.

ಕನ್ನಡಕ್ಕೆ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳು : ಕನ್ನಡದ (Kannada) ಶಬ್ದ, ಭಾವಾರ್ಥದಲ್ಲಿ ಶ್ರೀಮಂತವಾಗಿದೆ. ಈ ಭಾಷೆಯಲ್ಲಿ ಸ್ಪಷ್ಟತೆಯಿದ್ದು, ಕನ್ನಡಕ್ಕೆ ಭವ್ಯವಾದ ಭವಿಷ್ಯ ಇದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಕನ್ನಡಕ್ಕೆ ಅಂತರ್ಗತ ಶಕ್ತಿಯಿದ್ದು, ಯಾವುದೇ ಸರ್ಕಾರದ ರಕ್ಷಣೆಯ ಅವಶ್ಯಕತೆಯಿಲ್ಲ. ಕನ್ನಡ ಭಾಷೆಗೆ ಯಾವುದೇ ಆತಂಕವಿಲ್ಲ. ಕನ್ನಡಕ್ಕೆ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳು ಬಂದಿವೆ. ಎಲ್ಲ ಭಾಷೆಗಳ ಪೈಪೋಟಿ, ಪ್ರಭಾವವನ್ನು ಎದುರಿಸಿ, ಕನ್ನಡ ಸಾಹಿತ್ಯ ಜ್ಞಾನಪೀಠ ಪ್ರಶಸ್ತಿ ಪಡೆಯುತ್ತಿದೆ ಎಂದು ನುಡಿದರು.

ಸರಳ, ಸಾರ್ವಜನಿಕರ ಸಾಹಿತ್ಯ ಅಗತ್ಯ: ಅರ್ಹತೆಯ ಆಧಾರದ ಮೇಲೆ ಜ್ಞಾನಪೀಠ ಪ್ರಶಸ್ತಿ ಬಂದಿದೆ. ಕನ್ನಡ ಶಕ್ತಿಗೆ ಇದೇ ಉದಾಹರಣೆ. ಕನ್ನಡದಲ್ಲಿ ಅದ್ಭುತ ಸಾಹಿತ್ಯವಿದೆ. ಜೀವನಕ್ಕೆ ಬದುಕು ತೋರಿಸುವ ವಚನ ಮತ್ತು ದಾಸ ಸಾಹಿತ್ಯ. ಬದುಕಿಗೆ ಹತ್ತಿರವಿದ್ದು ಜನಪ್ರಿಯವಾಗಿ ಸಾರ್ವಜನಿಕವಾಗುತ್ತದೆ. ಸಾರ್ವಜನಿಕ ಸಾಹಿತ್ಯವೇ ಶ್ರೇಷ್ಠ ಸಾಹಿತ್ಯ. ಅರ್ಥ, ಒಳರ್ಥಗಳನ್ನು ಸಾಮಾನ್ಯಜನರಿಗೆ ಅತ್ಯಂತ ಸರಳವಾಗಿ ತಿಳಿಸುವುದೇ ಸಾಹಿತ್ಯದ ಕೆಲಸ. ಜ್ಞಾನವನ್ನು ಸರಳವಾಗಿ ಅಭಿವ್ಯಕ್ತಪಡಿಸಲು ಸಾಧ್ಯವಾಗದಿದ್ದರೆ ಆ ಸಾಹಿತ್ಯ ನಿಘಂಟಾಗುತ್ತದೆ. ನಮಗೆ ನಿಘಂಟಿನ ಸಾಹಿತ್ಯ ಬೇಕಾಗಿಲ್ಲ. ಸರಳ, ಸಾರ್ವಜನಿಕರ ಸಾಹಿತ್ಯ ನಮಗೆ ಅಗತ್ಯ. ಕನ್ನಡದಲ್ಲಿ ಇದು ಸಾಧ್ಯವಿದೆ. ಕನ್ನಡ ಉಳಿದಿದ್ದರೆ, ಬೆಳೆದಿದ್ದರೆ ಸಾಹಿತಿಗಳು ಮೂಲ ಕಾರಣ ಎಂದರು. ಇದನ್ನೂ ಓದಿ: ಕರ್ನಾಟಕ-ಆಂಧ್ರ ನಡುವೆ ಸಾರಿಗೆ ಒಪ್ಪಂದ – ಮತ್ತಷ್ಟು ಬಸ್ ಸಂಚಾರ ಆರಂಭ

ಜ್ಞಾನ ಎಲ್ಲಾ ಕಡೆಯಿಂದ ಹರಿಯಬೇಕು: ಯುವಕರು ಉತ್ತಮವಾದ ಸಾಹಿತ್ಯ ರಚನೆ ಮಾಡುತ್ತಾರೆ. ಆಧ್ಯಾತ್ಮ, ವಿಸ್ಮಯವಾದ ವಿಚಾರಗಳಲ್ಲಿ ಉತ್ತಮ ಸಾಹಿತ್ಯ ಬರುತ್ತಿದೆ. ಜ್ಞಾನ ಎಲ್ಲಾ ಕಡೆಯಿಂದ ಹರಿಯಬೇಕು. ತಮ್ಮ ತಾಯಿಯ ಹೆಸರಿನಲ್ಲಿ ಅವ್ವ ಎಂದು ವಾರ್ಷಿಕ ಸಂಚಿಕೆ ಹೊರತರುತ್ತಿದ್ದು, ತಾಯಿಯ ಬಗ್ಗೆ ಜಗತ್ತಿನಲ್ಲಿ ಲಭ್ಯವಿರುವ ಶ್ರೇಷ್ಠ ಕಥೆ, ಕವನಗಳನ್ನು ಈ ಮೂಲಕ ಪ್ರಕಟಿಸಿರುವುದಾಗಿ ಹೇಳಿದರು. ಇವೆಲ್ಲವನ್ನೂ ಕನ್ನಡಕ್ಕೆ ತಂದರೆ ಕನ್ನಡ ಶ್ರೀಮಂತವಾಗುತ್ತದೆ. ಜಗತ್ತು ಸಣ್ಣದಾಗುತ್ತಿರುವ ಈ ಹೊತ್ತಿನಲ್ಲಿ ಕನ್ನಡವೂ ಅಗ್ರಮಾನ್ಯವಾಗಬೇಕು. ನಮ್ಮ ಚೌಕಟ್ಟನ್ನು ಮೀರಿ ಕನ್ನಡವನ್ನು ಬೆಳೆಸಲು ಕನ್ನಡಕ್ಕೆ ಅಗತ್ಯವಿರುವ ವಿಚಾರಗಳನ್ನು ಕನ್ನಡಕ್ಕೆ ತರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕನ್ನಡದ ಏಕೀಕರಣ: ಗಡಿನಾಡಿನಲ್ಲಿ ಲಿಗಾಡೆ, ಪಟ್ಟದ್ದೇವರು ಆ ಕಾಲದಲ್ಲಿ ಮಾಡಿರುವ ಕೆಲಸ ಗಟ್ಟಿತನದ್ದು. ಕನ್ನಡದ ಏಕೀಕರಣ ಸುಲಭವಾಗಿರಲಿಲ್ಲ. ಸ್ವಾತಂತ್ರ್ಯದ ಪೂರ್ವದಲ್ಲಿ ಹಾಗೂ ನಂತರದಲ್ಲಿ ಆಡಳಿತಗಾರರು ಕನ್ನಡದ ಏಕೀಕರಣಕ್ಕೆ ಮಹತ್ವ ನೀಡಿ ಕನ್ನಡದ ಮನಸ್ಸುಗಳು ಒಂದಾದವು. ಅಂದೂ ಸಾಹಿತ್ಯ ಮಹತ್ವದ ಪಾತ್ರವನ್ನು ವಹಿಸಿತ್ತು. ಕನ್ನಡ ನಾಡಿನಲ್ಲಿ ಹುಟ್ಟಿದ್ದು ನಮ್ಮ ಪುಣ್ಯ. ಗಡಿ ಪ್ರಾಧಿಕಾರ ಉತ್ತಮ ಕೆಲಸ ಮಾಡಿದೆ. ಅವರ ಶಕ್ತಿಗೆ ಅಗತ್ಯ ಸಹಕಾರ, ಅನುದಾನವನ್ನು ಸರ್ಕಾರ ನೀಡಲಿದೆ. ಉತ್ತಮ ಕ್ರಿಯಾಯೋಜನೆ ತಯಾರಿಸಿ ಎಂದರು. ಬಳಿಕ ಪ್ರಶಸ್ತಿ ವಿಜೇತರಿಗೆ ಅಭಿನಂದಿಸಿದರು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ (Chandrashekhara Kambara), ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ ಸೋಮಶೇಖರ್, ಎಂ.ಎಸ್.ಸಿಂಧೂರ, ಮಾಜಿ ಸಚಿವೆ ಲೀಲಾ ದೇವಿ ಆರ್.ಪ್ರಸಾದ್, ಅಶೋಕ್ ಚಂದರಗಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026642 0 0 0
<![CDATA[ಪಿಎಸ್‌ಐ ನೇಮಕಾತಿ ಹಗರಣ - 1 ವಾರದ ಒಳಗೆ ತನಿಖಾ ವರದಿ ಸಲ್ಲಿಸಿ]]> https://publictv.in/high-court-asks-psi-recruitment-scam-probe-report/ Thu, 02 Feb 2023 17:21:04 +0000 https://publictv.in/?p=1026643 ಬೆಂಗಳೂರು: ಪಿಎಸ್‌ಐ ನೇಮಕಾತಿಯಲ್ಲಿ ಹಗರಣ (Karnataka PSI scam) ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ (High Court) ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚನೆ ನೀಡಿದೆ.

ಇಲ್ಲಿಯವರೆಗೆ ನಡೆದಿರುವ ತನಿಖೆ, ತೆಗೆದುಕೊಂಡಂತಹ ಕ್ರಮದ ಬಗ್ಗೆ ವರದಿ (Investigation Report) ನೀಡುವಂತೆ ಸೂಚನೆ ನೀಡಿದ್ದು ವಾರದ ಒಳಗೆ ಎಲ್ಲಾ ವರದಿ ಸಲ್ಲಿಸಿ ಎಂದು ಸೂಚಿಸಿದೆ. ಇದನ್ನೂ ಓದಿ: ಅಂದು ಶಂಕುಸ್ಥಾಪನೆ, ಫೆ.6ಕ್ಕೆ ಮೋದಿಯಿಂದ ಉದ್ಘಾಟನೆ – ತುಮಕೂರು HAL ಹೆಲಿಕಾಪ್ಟರ್‌ ಘಟಕದ ವಿಶೇಷತೆ ಏನು?

ಪ್ರಮುಖವಾಗಿ ಎಡಿಜಿಪಿ ಅಮೃತ್ ಪಾಲ್ (ADGP Amrit Paul) ಬಂಧಿಸಿರುವ ಬಗ್ಗೆ ಪ್ರತ್ಯೇಕವಾದ ಮಾಹಿತಿಯನ್ನು ಕೇಳಿದ್ದು, ಬಳಿಕ ತೆಗೆದುಕೊಂಡ ಪ್ರಸ್ತುತ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026643 0 0 0
<![CDATA[ಬಿಗ್ ಬುಲೆಟಿನ್ 02 February 2023 ಭಾಗ-3]]> https://publictv.in/big-bulletin-02-february-2023-part-3/ Thu, 02 Feb 2023 17:47:56 +0000 https://publictv.in/?p=1026663

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026663 0 0 0
<![CDATA[ಬಿಗ್ ಬುಲೆಟಿನ್ 02 February 2023 ಭಾಗ-2]]> https://publictv.in/big-bulletin-02-february-2023-part-2/ Thu, 02 Feb 2023 17:49:37 +0000 https://publictv.in/?p=1026668

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026668 0 0 0
<![CDATA[ಬಿಗ್ ಬುಲೆಟಿನ್ 02 February 2023 ಭಾಗ-1]]> https://publictv.in/big-bulletin-02-february-2023-part-1/ Thu, 02 Feb 2023 17:51:28 +0000 https://publictv.in/?p=1026671

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026671 0 0 0
<![CDATA[ಇಂದಿನಿಂದ ಸಿದ್ದು-ಡಿಕೆಶಿ `ಪ್ರಜಾಧ್ವನಿ' ಬಸ್ ಯಾತ್ರೆ - ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ]]> https://publictv.in/karnataka-election-2023-2nd-stageprajadvani-bus-yatra-starts-on-february-3/ Fri, 03 Feb 2023 02:09:36 +0000 https://publictv.in/?p=1026691 ಬೆಂಗಳೂರು: ಫೆಬ್ರವರಿ 3ರಿಂದ ಕಾಂಗ್ರೆಸ್ (Congress) 2ನೇ ಹಂತದ ಬಸ್ ಯಾತ್ರೆ ಆರಂಭವಾಗುತ್ತಿದೆ. ಬೀದರ್‌ನಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹಾಗೂ ಕೋಲಾರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಯಾತ್ರೆ ಆರಂಭಿಸುತ್ತಿದ್ದಾರೆ.

2 ದಿನಗಳ ಕಾಲ ಸಿದ್ದರಾಮಯ್ಯ ಹಾಗೂ ಡಿಕೆಶಿ ಪ್ರತ್ಯೇಕ ಬಸ್ ಯಾತ್ರೆ (Prajadvani Bus Yatra) ಕೈಗೊಳ್ಳಲಿದ್ದಾರೆ. ಮುಳಬಾಗಿಲಿನ ಕುರುಡುಮಲೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಡಿಕೆಶಿ ಪ್ರಜಾಧ್ವನಿ ಯಾತ್ರೆ ಆರಂಭಿಸಲಿದ್ದಾರೆ. ಇತ್ತ ಬಸವಕಲ್ಯಾಣದಿಂದ ಸಿದ್ದರಾಮಯ್ಯ ಬಸ್ ಯಾತ್ರೆ ಮಾಡಲಿದ್ದಾರೆ. ಇದನ್ನೂ ಓದಿ: ಮಾ. 31ರೊಳಗೆ ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ 100 ಕೋಟಿ ರೂ. ಅನುದಾನ – ಕ್ರಿಯಾಯೋಜನೆ ಸಲ್ಲಿಸಲು ಬೊಮ್ಮಾಯಿ ಸೂಚನೆ

ಈ ನಡುವೆಯೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಡಿಕೆಶಿ ಜೊತೆ ಬಸ್ ಯಾತ್ರೆಗೆ ಹೋಗಲ್ಲ ಅಂತಾ ಡಾ. ಪರಮೇಶ್ವರ್ (G Parameshwara) ಪಟ್ಟು ಹಿಡಿದಿದ್ದಾರೆ. ಇತ್ತೀಚೆಗೆ ಸುರ್ಜೇವಾಲ ಭೇಟಿ ವೇಳೆ ಬಿ.ಕೆ ಹರಿಪ್ರಸಾದ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಕೆ.ಹೆಚ್ ಮುನಿಯಪ್ಪ ಮೂಲಕ ಸಂಧಾನಕ್ಕೆ ಯತ್ನಿಸಿದ್ದಾರೆ. ಆದ್ರೆ ಯಾವುದೇ ಮನವೊಲಿಕೆಗೆ ಪರಮೇಶ್ವರ್ ಒಪ್ಪಿಲ್ಲ. ಫೆ.3ರಂದು ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಪಿಎಸ್‌ಐ ನೇಮಕಾತಿ ಹಗರಣ – 1 ವಾರದ ಒಳಗೆ ತನಿಖಾ ವರದಿ ಸಲ್ಲಿಸಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026691 0 0 0
<![CDATA[ಅತಿಥಿಗಳು ಬಂದಾಗ ಫಟಾಫಟ್ ಅವಲಕ್ಕಿ ಲಾಡು ಮಾಡಿ]]> https://publictv.in/quick-and-simple-recipe-make-poha-laddu/ Fri, 03 Feb 2023 02:30:04 +0000 https://publictv.in/?p=1026561 ನೆಗೆ ಅತಿಥಿಗಳು ಬಂದಾಗ ತಕ್ಷಣಕ್ಕೆ ಏನಾದರೂ ಸಿಹಿ ತಿಂಡಿಯನ್ನು ಮಾಡಬೇಕಾಗಿ ಬರುತ್ತದೆ. ಈ ಸಂದರ್ಭದಲ್ಲಿ ಸಿಂಪಲ್ ಆದ ರೆಸಿಪಿಯ ಹುಡುಕಾಟದಲ್ಲಿ ನೀವಿದ್ದರೆ ಒಮ್ಮೆ ಅವಲಕ್ಕಿಯ ಲಾಡು (Poha Laddu) ಮಾಡಿ ನೋಡಿ. ಕೇವಲ ಅತಿಥಿಗಳಿಗೇ ಏಕೆ? ಹಬ್ಬದ ಸಂದರ್ಭಗಳಲ್ಲಿ ಇಲ್ಲವೇ ವಿಶೇಷ ದಿನಗಳಲ್ಲಿ ನೀವಿದನ್ನು ಮಾಡಿ ಎಲ್ಲರಿಗೂ ಹಂಚಬಹುದು. ಸುಲಭ ಹಾಗೂ ತ್ವರಿತವಾಗಿ ಮಾಡಬಹುದಾದ ಅವಲಕ್ಕಿ ಲಾಡು ಮಾಡುವುದು ಹೇಗೆಂದು ಇಲ್ಲಿ ತಿಳಿಸಲಾಗಿದೆ.

ಬೇಕಾಗುವ ಪದಾರ್ಥಗಳು: ಅವಲಕ್ಕಿ - 1 ಕಪ್ ಸಕ್ಕರೆ - ಅರ್ಧ ಕಪ್ ತುಪ್ಪ - ಕಾಲು ಕಪ್ ಒಣ ತೆಂಗಿನ ತುರಿ - ಅರ್ಧ ಕಪ್ ಗೋಡಂಬಿ ಹಾಗೂ ಒಣ ದ್ರಾಕ್ಷಿ - ಕಾಲು ಕಪ್ ಏಲಕ್ಕಿ ಪುಡಿ - 1 ಟೀಸ್ಪೂನ್ ಇದನ್ನೂ ಓದಿ: ಹುಳಿ-ಸಿಹಿ ರುಚಿಯ ನೆಲ್ಲಿಕಾಯಿ ಜ್ಯಾಮ್ ಮಾಡಿ ನೋಡಿ

ಮಾಡುವ ವಿಧಾನ: * ಮೊದಲಿಗೆ ಬಾಣಲೆಯಲ್ಲಿ ತುಪ್ಪ ಬಿಸಿ ಮಾಡಿ, ಅದರಲ್ಲಿ ಗೋಡಂಬಿ ಹಾಗೂ ಒಣ ದ್ರಾಕ್ಷಿಯನ್ನು ಹುರಿದುಕೊಳ್ಳಿ. ಗೋಡಂಬಿ, ದ್ರಾಕ್ಷಿ ಗೋಲ್ಡನ್ ಬ್ರೌನ್ ಬಣ್ಣ ಬಂದ ಬಳಿಕ ಅದನ್ನು ಪಕ್ಕಕ್ಕಿರಿಸಿ. * ಈಗ ಮಧ್ಯಮ ಉರಿಯಲ್ಲಿ ಒಣ ಕೊಬ್ಬರಿ ಹಾಗೂ ಅವಲಕ್ಕಿಯನ್ನು ಗರಿಗರಿಯಾಗಿ ಹುರಿದುಕೊಳ್ಳಿ. ಬಳಿಕ ಅದನ್ನು ಆರಲು ಪಕ್ಕಕ್ಕಿರಿಸಿ. * ಈಗ ಮಿಕ್ಸರ್ ಜಾರ್‌ಗೆ ಸಕ್ಕರೆ ಹಾಕಿ ಪುಡಿ ಮಾಡಿಕೊಳ್ಳಿ. ಬಳಿಕ ಹುರಿದ ಅವಲಕ್ಕಿ ಹಾಗೂ ಒಣ ತೆಂಗಿನಕಾಯಿ ಮಿಶ್ರಣ ಸೇರಿಸಿ ಮತ್ತೆ ಪುಡಿ ಮಾಡಿಕೊಳ್ಳಿ. * ಈಗ ಒಂದು ಕಡಾಯಿಯಲ್ಲಿ ಉಳಿದ ತುಪ್ಪ ಬಿಸಿ ಮಾಡಿ, ಪುಡಿ ಮಾಡಿದ ಮಿಶ್ರಣವನ್ನು ಹಾಕಿ, ಹುರಿದ ಗೋಡಂಬಿ, ದ್ರಾಕ್ಷಿ ಹಾಗೂ ಏಲಕ್ಕಿಯನ್ನು ಸೇರಿಸಿ ಎಲ್ಲವನ್ನೂ ಮಿಶ್ರಣ ಮಾಡಿ. ಚೆನ್ನಾಗಿ ಮಿಶ್ರಣವಾದ ಬಳಿಕ ಉರಿಯನ್ನು ಆಫ್ ಮಾಡಿ. * ಮಿಶ್ರಣ ಸ್ವಲ್ಪ ಬೆಚ್ಚಗಿರುವಾಗಲೇ ನಿಂಬೆ ಗಾತ್ರದ ಮಿಶ್ರಣ ಕೈಯಲ್ಲಿ ತೆಗೆದುಕೊಂಡು ಉಂಡೆಗಳನ್ನು ಕಟ್ಟಿಕೊಳ್ಳಿ. * ಮಿಶ್ರಣ ಗಟ್ಟಿ ಎನಿಸಿದರೆ ಸ್ವಲ್ಪ ಹಾಲನ್ನು ಹಾಕಿ ಮಿಕ್ಸ್ ಮಾಡಿ ಉಂಡೆಗಳನ್ನು ಕಟ್ಟಿಕೊಳ್ಳಬಹುದು. (ಆದರೆ ಹಾಲು ಸೇರಿಸಿದರೆ ಹೆಚ್ಚು ದಿನ ಇರಿಸಿಕೊಳ್ಳಲು ಆಗುವುದಿಲ್ಲ) * ಇದೀಗ ಅವಲಕ್ಕಿ ಲಾಡು ತಯಾರಾಗಿದ್ದು, ಅತಿಥಿಗಳಿಗೆ ನೀಡಿ. ನೀವಿದನ್ನು ಗಾಳಿಯಾಡದ ಡಬ್ಬಿಯಲ್ಲಿ ಸಂಗ್ರಹಿಸಿಟರೆ 15 ದಿನಗಳವರೆಗೆ ಕೆಡದಂತೆ ಇರಿಸಬಹುದು. ಇದನ್ನೂ ಓದಿ: ರುಚಿಯಾದ ರಾಗಿ ಪಾಯಸ ಮಾಡುವ ವಿಧಾನ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026561 0 0 0
<![CDATA[ಟ್ರಾಫಿಕ್‌ ನಿಯಮ ಉಲ್ಲಂಘನೆ - ದಂಡ ಪಾವತಿಗೆ 50% ಡಿಸ್ಕೌಂಟ್‌]]> https://publictv.in/pay-traffic-fines-with-50-per-cent-discount-before-feb-11-karnataka/ Fri, 03 Feb 2023 02:09:58 +0000 https://publictv.in/?p=1026692 ಬೆಂಗಳೂರು: ಸಂಚಾರಿ ನಿಯಮಗಳನ್ನು ಪಾಲಿಸದೇ ಉಲ್ಲಂಘನೆ ಮಾಡಿ ದಂಡವನ್ನು (Traffic Fine) ಬಾಕಿ ಉಳಿಸಿಕೊಂಡಿರುವ ಸವಾರರಿಗೆ ಸಿಹಿ ಸುದ್ದಿ. ಬಾಕಿ ಉಳಿಸಿಕೊಂಡ ದಂಡದಲ್ಲಿ ಶೇ.50 ರಿಯಾಯಿತಿ (50% Discount) ನೀಡಿ ಸರ್ಕಾರ ಆದೇಶ ಪ್ರಕಿಟಿದೆ.

ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತರು ಸರ್ಕಾರಕ್ಕೆ ದಂಡ ಕಡಿತಗೊಳಿಸುವ ಕುರಿತು ಮನವಿ ಮಾಡಿದ್ದರು. ಈ ಸಂಬಂಧ ಹೈಕೋರ್ಟ್ (High Court) ನ್ಯಾಯಮೂರ್ತಿ, ಕಾನೂನು‌ ಸೇವಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ನ್ಯಾ ಬಿ.ವೀರಪ್ಪರವರ ನೇತೃತ್ವದಲ್ಲಿ ಜ.27 ರಂದು ಸಭೆ ನಡೆದು ನಿರ್ಣಯ ಕೈಗೊಳ್ಳಲಾಗಿತ್ತು.

   

ಈಗ ಪೊಲೀಸ್ ಇಲಾಖೆ ರಾಜ್ಯಾದ್ಯಂತ ಇ ಚಲನ್ ಗಳ ಮೂಲಕ ಹಾಕಿರುವ ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿ ನೀಡಿ ಸರ್ಕಾರದ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಸಾರಿಗೆ ಇಲಾಖೆಯ ಫೆ.11ರ ಒಳಗೆ ಇತ್ಯರ್ಥವಾಗುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ದಂಡದ ಮೊತ್ತದಲ್ಲಿ ಶೇ.50ರಷ್ಟು ವಿನಾಯಿತಿ ನೀಡಿ ಆದೇಶ ಪ್ರಕಟಿಸಲಾಗಿದೆ. ಇದನ್ನೂ ಓದಿ: ಪಿಎಸ್‌ಐ ನೇಮಕಾತಿ ಹಗರಣ – 1 ವಾರದ ಒಳಗೆ ತನಿಖಾ ವರದಿ ಸಲ್ಲಿಸಿ

ಇತ್ತೀಚೆಗೆ ನೆರೆಯ ತೆಲಂಗಾಣ ರಾಜ್ಯದಲ್ಲಿ ಸಾಲ ಮೇಳದ ಮಾದರಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಾಕಿ ದಂಡ ಪಾವತಿಗೆ ರಿಯಾಯಿತಿ ಮೇಳ ಆಯೋಜಿಸಲಾಗಿತ್ತು. ಈ ರಿಯಾಯಿತಿ ಮೇಳಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಕರ್ನಾಟಕದಲ್ಲಿ ಸಾರಿಗೆ ಇಲಾಖೆ ಆಯುಕ್ತರು ಈ ಮಾದರಿ ಅನುಸರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

ಬೆಂಗಳೂರು ನಗರದಲ್ಲಿ ವಾಹನ ಸಂಚಾರ ನಿಯಮ ಉಲ್ಲಂಘನೆಯ 2.35 ಕೋಟಿ ಬಾಕಿ ಪ್ರಕರಣಗಳಿವೆ. ಇದರಿಂದ 1,144 ಕೋಟಿ ರೂ. ದಂಡ ಮೊತ್ತ ಬಾಕಿಯಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026692 0 0 0
<![CDATA[ಸಾಲಗಾರರ ಕಾಟಕ್ಕೆ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆಗೆ ಯತ್ನ]]> https://publictv.in/7-members-of-the-same-family-attempted-suicide-for-loan-at-ramanagara/ Fri, 03 Feb 2023 03:04:41 +0000 https://publictv.in/?p=1026701 ರಾಮನಗರ: ಸಾಲಬಾಧೆ (Loan) ತಾಳಲಾರದೆ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆಗೆ ಯತ್ನಿಸಿರುವ (Suicide Attempt)  ಹೃದಯವಿದ್ರಾವಕ ಘಟನೆ ರಾಮನಗರದಲ್ಲಿ (Ramanagara) ನಡೆದಿದೆ.

ಹುಟ್ಟೂರು ಬಿಟ್ಟುರೂ ಬೆಂಬಿಡದ ಸಾಲಗಾರ ಕಾಟಕ್ಕೆ ಒಂದೇ ಕುಟುಂಬದ 7 ಜನರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದರಿಂದ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಇನ್ನು ಜಗತ್ತನ್ನೇ ಅರಿಯದ ಮೂರು ಮುದ್ದು ಕಂದಮ್ಮಗಳು ಸೇರಿದಂತೆ 6 ಮಂದಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಮೂಲತಃ ರಾಮನಗರ ತಾಲೂಕಿನ ಕುಂಬಳಗೂಡು ನಿವಾಸಿ ರಾಜು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಅಲ್ಲದೇ ವಿಪರೀತ ಸಾಲ ಮಾಡಿಕೊಂಡಿದ್ದ. ಸಾಲಗಾರರ ಕಾಟಕ್ಕೆ ಹುಟ್ಟೂರು ತೊರೆದು ಅತ್ತೆ ಮನೆ ದೊಡ್ಡಮಣ್ಣುಗುಡ್ಡೆ ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡು ವಾಸವಿದ್ದ. ಹುಟ್ಟೂರು ತೊರೆದರೂ ರಾಜುಗೆ ಸಾಲಗಾರರ ಕಾಟ ಮಾತ್ರ ತಪ್ಪಿರಲಿಲ್ಲ. ಪಡೆದ ಹಣಕ್ಕೆ ಬಡ್ಡಿಯನ್ನು ಕಟ್ಟಲಾಗದ ಬಡ ಕುಟುಂಬ, ಸಾಲ ಪಡೆದವರಿಂದ ನಿರಂತರ ಕಿರುಕುಳಕ್ಕೆ ಒಳಗಾಗಿ ಬೇಸತ್ತಿದ್ದ. ಕೊನೆಗೆ ಸಾಲಕ್ಕೆ ಹೆದರಿ ಇಡೀ ಕುಟುಂಬದ ಜನರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಗುರುವಾರ ಮಧ್ಯಾಹ್ನ ಇಡೀ ಕುಟುಂಬ ಆತ್ಮಹತ್ಯೆಯ ನಿರ್ಧಾರ ಮಾಡಿತ್ತು. ಊರ ಹೊರಗಿದ್ದ ರಾಜು ಮಾವನ ಸಮಾಧಿ ಬಳಿಗೆ ತೆರಳಿದ್ದ ಕುಟುಂಬ, ಊಟ ಹಾಗೂ ತಿಂಡಿಗಳ ಜೊತೆ ಇಲಿ ಪಾಷಾಣ ಸೇವಿದ್ದಾರೆ. ಬಳಿಕ ಸಕ್ಕರೆ ಅಚ್ಚು, ಬಾಳೆ ಹಣ್ಣು ತಿಂದಿದ್ದರು. ತಲಾ 2 ಪ್ಯಾಕೆಟ್ ಇಲಿ ಪಾಷಾಣ ಸೇವಿಸಿದ್ದ 7 ಮಂದಿ ಸಾವಿಗಾಗಿ ಕಾದು ಸಮಾಧಿ ಬಳಿಯೇ ಕೆಲಕಾಲ ಕುಳಿತಿದ್ದರು. ಇದನ್ನೂ ಓದಿ: ಟ್ರಾಫಿಕ್‌ ನಿಯಮ ಉಲ್ಲಂಘನೆ – ದಂಡ ಪಾವತಿಗೆ 50% ಡಿಸ್ಕೌಂಟ್‌

ಕೆಲ ಹೊತ್ತಿನ ಬಳಿಕ ರಾಜು ಪತ್ನಿ ಮಂಗಳಮ್ಮ ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ. ಉಳಿದವರು ಸಂಕಟ ತಾಳಲಾರದೆ ಅಲ್ಲಿಂದ ಹೊರಟು ಊರ ಕಡೆಗೆ ಬಂದು ಗ್ರಾಮದ ಜನರಿಗೆ ವಿಷ ಸೇವಿಸಿರುವುದಾಗಿ ತಿಳಿಸಿದ್ದಾರೆ. ಗ್ರಾಮಸ್ಥರು ತಕ್ಷಣವೇ ಅಸ್ವಸ್ಥರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಡ್ಯ ಮೀಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

ರಾಜು ಪತ್ನಿ ಮಂಗಳಮ್ಮ (28) ಸಾವನ್ನಪ್ಪಿದ್ದರೆ, ರಾಜು(31), ಅತ್ತೆ ಸೊಲ್ಲಾಪುರದಮ್ಮ (48), ಮಕ್ಕಳಾದ ಆಕಾಶ್ (9), ಕೃಷ್ಣ (13), ಹಾಗೂ ಮಂಗಳಮ್ಮ ತಂಗಿ ಸವಿತಾ (24), ಸವಿತಾ ಮಗಳು ದರ್ಶಿನಿ (4) ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ತಾನು ಮಾತ್ರ ಸತ್ತರೆ ಕುಟುಂಬಸ್ಥರಿಗೆ ಸಾಲಗಾರರ ಕಾಟ ತಪ್ಪುವುದಿಲ್ಲ ಎಂದು ಎಲ್ಲರಿಗೂ ವಿಷವುಣಿಸುವ ನಿರ್ಧಾರ ರಾಜು ಮಾಡಿದ್ದ. ಸದ್ಯ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ರಾಜು ಸಾಲಗಾರರ ಕಾಟಕ್ಕೆ ಈ ರೀತಿಯ ತೀರ್ಮಾನ ಮಾಡಿದ್ದ. ನನ್ನ ತಮ್ಮ ಹಾಗೂ ಸ್ನೇಹಿತರು ಸೇರಿ ಸಾಲವನ್ನು ನನ್ನ ಮೇಲೆ ಹೊರಿಸಿದ್ದಾರೆ ಎಂದಿದ್ದಾನೆ.

ಒಟ್ಟಾರೆ ಸಾಲದ ಶೂಲಕ್ಕೆ ಸಿಲುಕಿದ ರಾಜು ಏನೂ ಅರಿಯದ ಮಕ್ಕಳನ್ನೂ ಸಹ ಸಾವಿನ ದವಡೆಗೆ ನೂಕಿದ್ದಾನೆ. ಮಾಡದ ತಪ್ಪಿಗೆ ರಾಜು ಕುಟುಂಬ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಇದನ್ನೂ ಓದಿ: ಇಂದಿನಿಂದ ಸಿದ್ದು-ಡಿಕೆಶಿ `ಪ್ರಜಾಧ್ವನಿ’ ಬಸ್ ಯಾತ್ರೆ – ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026701 0 0 0
<![CDATA[`ಕಲಾತಪಸ್ವಿ' ಖ್ಯಾತ ಚಲನಚಿತ್ರ ನಿರ್ಮಾಪಕ ಕೆ. ವಿಶ್ವನಾಥ್ ನಿಧನ]]> https://publictv.in/filmmaker-k-viswanath-passes-away-in-hyderabad/ Fri, 03 Feb 2023 02:44:29 +0000 https://publictv.in/?p=1026702 ಅಮರಾವತಿ: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ (Dadasaheb Phalke Award) ಪುರಸ್ಕೃತ ಖ್ಯಾತ ಚಲನಚಿತ್ರ ನಿರ್ಮಾಪಕ (Filmmaker) ಕಾಸಿನಾಧುನಿ ವಿಶ್ವನಾಥ್ (92) (K Viswanath) ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರ ತಡರಾತ್ರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

`ಕಲಾತಪಸ್ವಿ' (Kalatapasvi) ಎಂದೇ ಖ್ಯಾತರಾಗಿರುವ ವಿಶ್ವನಾಥ್ ಅವರು ಫೆಬ್ರವರಿ 1930ರಲ್ಲಿ ಆಂಧ್ರಪ್ರದೇಶದಲ್ಲಿ ಜನಿಸಿದರು. ತೆಲುಗು ಚಿತ್ರರಂಗದಲ್ಲಿ (Telugu Industry) ಮಾತ್ರವಲ್ಲದೇ ತಮಿಳು ಹಾಗೂ ಹಿಂದಿ ಚಲನಚಿತ್ರಗಳಲ್ಲಿಯೂ ತಮ್ಮದೇ ಛಾಪು ಮೂಡಿಸಿದ್ದಾರೆ.

1951ರಲ್ಲಿ ಪಾತಾಳ ಭೈರವಿ ಸಿನಿಮಾದ ಮೂಲಕ ಸಹಾಯಕ ನಿರ್ದೇಶಕರಾಗಿ ಸಿನಿಮಾ (Cinema) ರಂಗದಲ್ಲಿ ವೃತ್ತಿ ಜೀವನ ಆರಂಭಿಸಿದ ಕೆ ವಿಶ್ವನಾಥ್, 1965 ರಲ್ಲಿ `ಆತ್ಮ ಗೌರವಂ' ಸಿನಿಮಾದ ಮೂಲಕ ನಿರ್ದೇಶನಕ್ಕೆ ಕಾಲಿಟ್ಟರು. ಇದನ್ನೂ ಓದಿ: ಖ್ಯಾತ ನಟ ನಿತಿನ್ ಪಾಲಾದ ‘ಕಬ್ಜ’ ಸಿನಿಮಾದ ಆಂಧ್ರ-ತೆಲಂಗಾಣ ಹಕ್ಕು

`ಸ್ವಾತಿ ಮುತ್ಯಂ (Swati Mutyam), ಸಾಗರ ಸಂಗಮಂ, ಶಂಕರಾಭರಣಂ, ಸಪ್ತಪದಿ, ಸಿರಿವೆನ್ನೆಲ, ಶುಭಲೇಖ, ಶ್ರುತಿಲಯಲು' ಸೇರಿದಂತೆ ಹತ್ತು ಹಲವು ಅತ್ಯದ್ಭುತ ತೆಲುಗು ಸಿನಿಮಾಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿದ್ದ ವಿಶ್ವನಾಥ್, ಹಿಂದಿ ಭಾಷೆಯಲ್ಲೂ `ಈಶ್ವರ್, ಸಂಜೋಗ್, ಸುರ ಸಂಗಮ್ ಸೇರಿದಂತೆ ಅನೇಕ ಚಿತ್ರಗಳನ್ನು ನಿರ್ದೇಶಿಸಿದ್ದರು. ಸ್ವರಾಭಿಷೇಕಂ, ಅತಡು, ಠಾಗೂರ್' ಸೇರಿ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ನಟ, ನಿರ್ದೇಶಕರಾಗಿ, ಚಿತ್ರಕಥೆಗಾರರಾಗಿಯೂ ತನ್ನದೇ ಆದ ಛಾಪು ಮೂಡಿಸಿ ತೆಲುಗು ಚಿತ್ರರಂಗದಲ್ಲಿ ಕಲಾ ತಪಸ್ವಿ ಎಂದೇ ಹೆಸರಾಂತರಾಗಿದ್ದರು.

ವಿಶ್ವನಾಥ್ ಅವರಿಗೆ 1992ರಲ್ಲಿ ಪದ್ಮಶ್ರೀ, 5 ರಾಷ್ಟ್ರೀಯ ಪ್ರಶಸ್ತಿಗಳು, ಆಂಧ್ರಪ್ರದೇಶ ಸರ್ಕಾರದಿಂದ 20 ನಂದಿ ಪ್ರಶಸ್ತಿಗಳು, ಜೀವಮಾನ ಸಾಧನೆ ಸೇರಿ 10 ಫೆಲ್ಮ್‌ಫೇರ್‌ ಪ್ರಶಸ್ತಿಗಳು ಸಂದಿವೆ. ಅಲ್ಲದೇ ಭಾರತೀಯ ಚಿತ್ರರಂಗದ ಅತ್ಯುನ್ನತ `ದಾದಾಸಾಹೇಬ್ ಫಾಲ್ಕೆ' ಗೌರವ ಸಿಕ್ಕಿತ್ತು. ಇದನ್ನೂ ಓದಿ: ಕನ್ನಡದ ‘ಕಬ್ಜ’ ಸಿನಿಮಾಗೆ ಸಾಥ್ ನೀಡಲಿದ್ದಾರೆ ರಾಜಮೌಳಿ

ವಿಶ್ವನಾಥ್ ಅವರ ನಿಧನಕ್ಕೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಸಂತಾಪ ಸೂಚಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026702 0 0 0
<![CDATA[ನಿರ್ದೇಶಕಿ ರಿಷಿಕಾ ಜೊತೆ ಫೆ.15ಕ್ಕೆ ನಟ ನಿಹಾಲ್ ಮದುವೆ]]> https://publictv.in/actor-nihal-married-director-rishika-on-february-15/ Fri, 03 Feb 2023 03:55:50 +0000 https://publictv.in/?p=1026713 ಟ್ರಂಕ್ (Trunk), ವಿಜಯಾನಂದ (Vijayananda) ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದ ಜೋಡಿ ನಿರ್ದೇಶಕಿ ರಿಷಿಕಾ ಶರ್ಮಾ (Rishika Sharma) ಹಾಗೂ ನಟ ನಿಹಾಲ್ (Nihal) ಫೆಬ್ರವರಿ 15ರಂದು ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಒಂಬತ್ತು ವರ್ಷಗಳಿಂದ ಪ್ರೀತಿಸುತ್ತಿದ್ದ ಈ ಜೋಡಿ ಇದೀಗ ಮದುವೆ (Marriage) ತಯಾರಿ ಮಾಡಿಕೊಂಡಿದ್ದಾರೆ. ಹತ್ತು ವರ್ಷಗಳ ಸ್ನೇಹಕ್ಕೆ ಸತಿಪತಿ ಸ್ಥಾನ ನೀಡುತ್ತಿದ್ದಾರೆ. ಈ ಮೂಲಕ ಸ್ಯಾಂಡಲ್ ವುಡ್ ಮತ್ತೊಂದು ಮದುವೆಗೆ ಸಿದ್ಧವಾಗಿದೆ.

ಈ ಕುರಿತು ರಿಷಿಕಾ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದು, ‘ನಿಮ್ಮೆಲ್ಲರೊಂದಿಗೆ ಒಂದು ಖುಷಿ ಸುದ್ದಿಯನ್ನು ಹಂಚಿಕೊಳ್ಳುವುದಕ್ಕೆ ನಾನು ಎಕ್ಸೈಟ್ ಆಗಿದ್ದೇನೆ. ನಿಹಾಲ್ ಅವರೊಂದಿಗೆ ನಾನು ಇದೇ ಫೆಬ್ರವರಿ ತಿಂಗಳಲ್ಲಿ ಮದುವೆ ಆಗಲಿದ್ದೇನೆ. ನಮ್ಮ ಸುಂದರ ಲವ್ ಸ್ಟೋರಿ ಸೃಷ್ಟಿಯಾಗಲು ಲಕ್ಷಾಂತರ ಸಣ್ಣ ಕ್ಷಣಗಳಿವೆ. ನಮ್ಮ ಸಂತೋಷದಾಯಕ ಮತ್ತು ಅರ್ಥಪೂರ್ಣ 9 ವರ್ಷಗಳ ಸ್ನೇಹ ಮತ್ತು ಪ್ರೀತಿಗೆ ದಾರಿಯಾಗಿದೆ’ ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಖ್ಯಾತ ನಟ ನಿತಿನ್ ಪಾಲಾದ ‘ಕಬ್ಜ’ ಸಿನಿಮಾದ ಆಂಧ್ರ-ತೆಲಂಗಾಣ ಹಕ್ಕು

2018ರಲ್ಲಿ ತೆರೆಕಂಡ ಟ್ರಂಕ್ ಸಿನಿಮಾಗೆ ರಿಷಿಕಾ ನಿರ್ದೇಶಕಿಯಾಗಿದ್ದರೆ, ನಿಹಾಲ್ ನಟ. ವಿಮರ್ಶಕರಿಂದ ಮೆಚ್ಚುಗೆ ಪಡೆದ ಸಿನಿಮಾ ಇದಾಗಿತ್ತು. ನಾಲ್ಕು ವರ್ಷಗಳ ಸತತ ಶ್ರಮದ ಪರಿಣಾಮ ಭಾರೀ ಬಜೆಟ್ ಸಿನಿಮಾ ‘ವಿಜಯಾನಂದ’ದಲ್ಲಿ ಮತ್ತೆ ಈ ಜೋಡಿ ಒಂದಾಗಿತ್ತು. ಈ ಸಿನಿಮಾದಲ್ಲೂ ನಿಹಾಲ್ ಹೀರೋ. ರಿಷಿಕಾ ನಿರ್ದೇಶಕಿ. ಈ ಎರಡೂ ಚಿತ್ರಗಳು ಅವರ ವೃತ್ತಿ ಬದುಕಿಗೆ ಸಾಕಷ್ಟು ಹೆಸರು ತಂದುಕೊಟ್ಟವು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026713 0 0 0
<![CDATA[ಬೆಂಗಳೂರಿನಲ್ಲಿ ಜಿ20 ಶೃಂಗಸಭೆ - ತಾಜ್ ವೆಸ್ಟ್ ಎಂಡ್ ಆವರಣದ ಮೇಲೆ No Fly Zone ಜಾರಿ]]> https://publictv.in/g20-summit-in-bengaluru-no-fly-zone-enforced-on-taj-west-end-premises/ Fri, 03 Feb 2023 03:47:12 +0000 https://publictv.in/?p=1026714 ಬೆಂಗಳೂರು: ಫೆಬ್ರವರಿ 5 ರಿಂದ 7ರ ವರೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ನಡೆಯಲಿರುವ ಜಿ20 ಶೃಂಗಸಭೆ (G20 Summit) ಹಿನ್ನೆಲೆ ತಾಜ್ ವೆಸ್ಟ್ ಎಂಡ್ (Taj West End) ಆವರಣದ ಮೇಲೆ ತಾತ್ಕಾಲಿಕ ನೋ ಫ್ಲೈಝೋನ್ (No Fly Zone) ಜಾರಿ ಮಾಡಲಾಗಿದೆ.

ಈ ಬಾರಿ ಜಿ20 ರಾಷ್ಟ್ರಗಳ ಸಭೆಗಳು ಭಾರತದ ವಿವಿಧೆಡೆ ನಡೆಯಲಿದ್ದು, ಅದರಲ್ಲಿ ಒಂದು ಬೆಂಗಳೂರಿನಲ್ಲಿ ಆಗುತ್ತಿದೆ. ಫೆಬ್ರವರಿ 5 ರಿಂದ 7ರ ವರೆಗೆ ಜಿ20ಯ ಇಂಧನ ಪರಿವರ್ತನಾ ಕಾರ್ಯಕಾರಿ ಗುಂಪಿನ (Energy Transition Working Group) ಮೊದಲ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಸಭೆಗೆ ಹಲವು ದೇಶಗಳ ಗಣ್ಯರು, ವಿವಿಐಪಿಗಳು ಭಾಗವಹಿಸಲಿದ್ದಾರೆ. ಹೀಗಾಗಿ ಗಣ್ಯರು ಆಗಮಿಸಲಿರುವ ನಗರದ ತಾಜ್ ವೆಸ್ಟ್ ಎಂಡ್‌ನ ಸುತ್ತ ತಾತ್ಕಾಲಿಕ ನೋ ಫ್ಲೈಝೋನ್ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಟ್ರಾಫಿಕ್‌ ನಿಯಮ ಉಲ್ಲಂಘನೆ – ದಂಡ ಪಾವತಿಗೆ 50% ಡಿಸ್ಕೌಂಟ್‌

ಫೆಬ್ರವರಿ 5ರಿಂದ 11ರ ವರೆಗೆ ನೋ ಫ್ಲೈಝೋನ್ ಜಾರಿ ಮಾಡಲಾಗಿದ್ದು, ತಾಜ್ ವೆಸ್ಟ್ ಎಂಡ್‌ನ ಸುತ್ತ 1 ಕಿಮೀ ವ್ಯಾಪ್ತಿಯಲ್ಲಿ ಇದು ಜಾರಿಯಿರಲಿದೆ. ಈ ಪ್ರದೇಶದಲ್ಲಿ ಯಾವುದೇ ಡ್ರೋನ್, ಗ್ಲೈಡರ್ ಏರ್‌ಕ್ರಾಫ್ಟ್ ಹಾರಾಡುವಂತಿಲ್ಲ.

ನೋ ಫ್ಲೈಝೋನ್‌ನೊಂದಿಗೆ ತಾಜ್ ವೆಸ್ಟ್ ಎಂಡ್ ಸುತ್ತ 144 ಸೆಕ್ಷನ್ ಸಹ ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಇಂದಿನಿಂದ ಸಿದ್ದು-ಡಿಕೆಶಿ `ಪ್ರಜಾಧ್ವನಿ’ ಬಸ್ ಯಾತ್ರೆ – ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026714 0 0 0
<![CDATA[ಯುದ್ಧ ವಿಮಾನಗಳನ್ನು ಕಳುಹಿಸುತ್ತೇವೆ - ಉಕ್ರೇನ್ ಬೆಂಬಲಕ್ಕೆ ನಿಂತ ಬ್ರಿಟನ್]]> https://publictv.in/uk-minister-on-sending-jets-to-war-hit-ukraine/ Fri, 03 Feb 2023 03:47:31 +0000 https://publictv.in/?p=1026715 ಲಂಡನ್: ಉಕ್ರೇನ್‌ಗೆ (Ukraine) ಯುದ್ಧ ವಿಮಾನಗಳನ್ನು ಕಳುಹಿಸುತ್ತೇವೆ ಎಂದು ಬ್ರಿಟನ್ (UK) ರಕ್ಷಣಾ ಸಚಿವಾಲಯ ಹೇಳಿದೆ.

ರಕ್ಷಣಾ ಸಚಿವಾಲಯದ ಕಾರ್ಯದರ್ಶಿ ಬೆನ್ ವ್ಯಾಲೆಸ್ ಈ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ್ದಾರೆ. ಯುದ್ಧ ವಿಮಾಗಳನ್ನು ಪೂರೈಸುವ ಪ್ರಕ್ರಿಯೆಯಲ್ಲಿ ನಾವು ಸ್ಪಷ್ಟವಾಗಿದ್ದೇವೆ. `ಯಾವುದನ್ನೂ ಆಳಬೇಡಿ, ಯಾವುದನ್ನೂ ತಳ್ಳಿಹಾಕಬೇಡಿ' ಅನ್ನೋದು ಕಳೆದ ವರ್ಷದಲ್ಲಿ ನಾನು ಕಲಿತ ಒಂದು ವಿಷಯ. ರಷ್ಯಾದ ಆಕ್ರಮಣ ಹಿಮ್ಮೆಟ್ಟಿಸಲು ಸಹಾಯ ಮಾಡುವಂತೆ ಅಮೆರಿಕ ನಿರ್ಮಿತ ಎಫ್-16 ಯುದ್ಧ ವಿಮಾನಗಳ ಸಹಾಯ ಕೋರಿದೆ.

ಚಲಿಸುತ್ತಿದ್ದ ಕಾರಿನಲ್ಲಿ ಸೀಟ್‌ಬೆಲ್ಟ್ ಹಾಕದ ರಿಷಿ ಸುನಾಕ್‌ಗೆ ದಂಡ

ಈ ನಡುವೆ ಅಮೆರಿಕ (US) ಉಕ್ರೇನ್‌ಗೆ ಎಫ್-16 ಯುದ್ಧವಿಮಾನಗಳ (F16 Fighter Jets) ವಿತರಣೆಯನ್ನು ತಳ್ಳಿಹಾಕಿದೆ. ಆದ್ರೆ ಪೋಲೆಂಡ್ ಸೇರಿದಂತೆ ಇತರ ಮಿತ್ರ ರಾಷ್ಟ್ರಗಳು ಉಕ್ರೇನ್‌ಗೆ ನೆರವು ನೀಡಲು ಮುಕ್ತವಾಗಿವೆ. ಇದರೊಂದಿಗೆ ಕೇವಲ ಜೆಟ್‌ಗಳಷ್ಟೇ ಅಲ್ಲ, ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಪರೀಕ್ಷಿಸಲು ನಾನು ತುಂಬಾ ಮುಕ್ತವಾಗಿದ್ದೇನೆ ಎಂದು ವ್ಯಾಲೆಸ್ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಕೂಡಲೇ ವಿದ್ಯುತ್‌ ದರ ಏರಿಸಿ – ಪಾಕ್‌ಗೆ ಐಎಂಎಫ್‌ ಶಾಕ್‌: PoK ಜನತೆಗೆ ನೀಡಿದ್ದ ಸಬ್ಸಿಡಿ ಬಂದ್‌

ಯುಕೆಯ ಟೈಫೂನ್ ಮತ್ತು F-35 ಫೈಟರ್ ಜೆಟ್‌ಗಳು (F-35 Fighter Jet) ಅತ್ಯಾಧುನಿಕವಾಗಿವೆ. ಆದರೆ ಅದನ್ನು ಹೇಗೆ ಹಾರಾಟ ನಡೆಸಬೇಕು ಅನ್ನೋದನ್ನ ತಿಳಿದುಕೊಳ್ಳುವುದಕ್ಕೆ ತಿಂಗಳುಗಟ್ಟಲೆ ಸಮಯ ತೆಗೆದುಕೊಳ್ಳುತ್ತದೆ. ಹಾಗಾಗಿ ಅವುಗಳನ್ನು ಸದ್ಯದಲ್ಲೇ ಉಕ್ರೇನ್‌ಗೆ ಕಳುಹಿಸುವುದು ಪ್ರಾಯೋಗಿಕವಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಯೋತ್ಪಾದಕರಿಗೆ ಏಕೆ ಬಾಗಿಲು ತೆರೆದರು? – ಆತ್ಮಾಹುತಿ ಬಾಂಬ್ ದಾಳಿಗೆ ನವಾಜ್ ಷರೀಫ್ ಪುತ್ರಿ ಖಂಡನೆ

ಹೆಲಿಕಾಪ್ಟರ್‌ ಪತನ - ಉಕ್ರೇನ್‌ ಸಚಿವ ಸೇರಿ 16 ಮಂದಿ ಬಲಿ

ಕಳೆದ ವರ್ಷ ಹಿಂದಿನ ಪ್ರಧಾನಿಯಾಗಿದ್ದ ಬೋರಿಸ್ ಜಾನ್ಸನ್ ಉಕ್ರೇನ್‌ಗೆ ಭೇಟಿ ನೀಡಿದ್ದರು. ಈ ವೇಳೆ ಯುದ್ಧಪೀಡಿತ ಉಕ್ರೇನ್‌ಗೆ ಬ್ರಿಟನ್ ಹೊಸದಾಗಿ 1.3 ಶತಕೋಟಿ ಪೌಂಡ್ (12 ಸಾವಿರ ಕೋಟಿ ರೂ.) ಮಿಲಿಟರಿ ಸಹಾಯ ನೀಡುವುದಾಗಿ ನೀಡಿದ್ದರು. ರಿಷಿ ಸುನಾಕ್ (Rishi Sunak) ಅವರು ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಉಕ್ರೇನ್‌ಗೆ ಭೇಟಿ ನೀಡಿ ರಕ್ಷಣಾ ನೆರವು ನೀಡುವ ಬಗ್ಗೆ ಮಾತುಕತೆ ನಡೆಸಿದ್ದರು. ಈ ವೇಳೆ ಅಮೆರಿಕ ನಿರ್ಮಿತ F-16 ಯುದ್ಧವಿಮಾನ ಸೇರಿದಂತೆ ಇತರ ಯುದ್ಧ ಸಾಮಗ್ರಿಗಳ ನೆರವು ನೀಡುವುದಾಗಿ ಭರವಸೆ ನೀಡಿದ್ದರು.

ಬ್ರಿಟನ್ ಸರ್ಕಾರ 2023ರ ಜನವರಿಯಲ್ಲೂ ಸಹ ಉಕ್ರೇನ್‌ಗೆ ಸಹಾಯ ಮಾಡುವುದಾಗಿ ಭರವಸೆ ನೀಡಿತ್ತು. ಅದರಂತೆ ಮಾರ್ಚ್ ಅಂತ್ಯದ ವೇಳೆಗೆ 14 ಚಾಲೆಂಜರ್-2 ಟ್ಯಾಂಕರ್‌ಗಳನ್ನು ಕಳುಹಿಸುವ ಗುರಿ ಹೊಂದಿದೆ. ಉಕ್ರೇನ್ ರಷ್ಯಾದ ಪಡೆಗಳನ್ನು ಹಿಮೆಟ್ಟಿಸಲು ತಕ್ಷಣವೇ ಶಸ್ತ್ರಾಸ್ತ್ರಗಳ ಅಗತ್ಯವಿದ್ದು, ಈ ಟ್ಯಾಂಕರ್‌ಗಳು ಸುಲಭವಾಗಿ ಶಸ್ತ್ರಾಸ್ತ್ರ ಒಯ್ಯಲಿವೆ ಎಂದು ಅಭಯ ನೀಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026715 0 0 0
<![CDATA[ಡೈರೆಕ್ಷನ್ ಮಾಡಲು ನಟಿ ಶ್ರುತಿ ಹರಿಹರನ್ ಸಿದ್ಧತೆ]]> https://publictv.in/actress-shruti-hariharan-is-all-set-to-direct/ Fri, 03 Feb 2023 04:13:15 +0000 https://publictv.in/?p=1026733 ಲೂಸಿಯಾ (Lucia) ಮೂಲಕ ನಾಯಕಿಯಾಗಿ ಸಿನಿಮಾ ರಂಗಕ್ಕೆ ಪದಾರ್ಪಣೆ ಮಾಡಿರುವ ನಟಿ ಶ್ರುತಿ ಹರಿಹರನ್ (Shruti Hariharan), ನಿರ್ದೇಶನಕ್ಕೂ (Director) ಮುಂದಾಗಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ತಾಯಿಯಾದ ನಂತರ ಸಿನಿಮಾ ರಂಗದಿಂದ ದೂರವಾಗಿದ್ದ ಶ್ರುತಿ, ಇದೀಗ ಮತ್ತೆ ಸಕ್ರೀಯರಾಗಿದ್ದಾರೆ. ಮೂರು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಸದ್ಯದಲ್ಲೇ ಅವರು ಸಿನಿಮಾವೊಂದನ್ನು ನಿರ್ದೇಶನ ಮಾಡಲಿದ್ದಾರಂತೆ.

ಸ್ಟ್ರಾಬೆರಿ, ಈಗ ಮತ್ತು ಸಾರಾಂಶ ಸಿನಿಮಾಗಳಲ್ಲಿ ಮಹತ್ವದ ಪತ್ರಗಳನ್ನು ಮಾಡುತ್ತಿರುವ ಶ್ರುತಿ ಹರಿಹರನ್ ಮುಂದಿನ ದಿನಗಳಲ್ಲಿ ನಿರ್ದೇಶನವನ್ನೂ ಮಾಡುವ ಇಂಗಿತವನ್ನು ವ್ಯಕ್ತ ಪಡಿಸಿದ್ದಾರೆ. ಈ ಕುರಿತು ಮುಂದಿನ ದಿನಗಳಲ್ಲೇ ಅವರೇ ಹೆಚ್ಚಿನ ಮಾಹಿತಿಯನ್ನೂ ನೀಡಲಿದ್ದಾರೆ. ಈ ಮೂಲಕ ನಟಿಯೊಬ್ಬರು ನಿರ್ದೇಶನಕ್ಕೆ ಇಳಿದ ಯಾದಿಗೆ ಅವರು ಸೇರ್ಪಡೆಯಾಗಲಿದ್ದಾರೆ. ಸಂಪೂರ್ಣ ತಯಾರಿಯೊಂದಿಗೆ ಅಖಾಡಕ್ಕೆ ಇಳಿಯುವ ಮಾತುಗಳನ್ನೂ ಅವರು ಆಡಿದ್ದಾರೆ. ಇದನ್ನೂ ಓದಿ: ಅಪಘಾತವಾಗಿ ಎರಡು ವರ್ಷ: ನಟಿ ರಿಷಿಕಾ ಸಿಂಗ್ ಬದುಕುಳಿದಿದ್ದೇ ಪವಾಡ

ಕನ್ನಡ ಸಿನಿಮಾ ರಂಗಕಂಡ ಪ್ರತಿಭಾವಂತೆ ಶ್ರುತಿ ಹರಿಹರನ್, ಸಿನಿಮಾ ರಂಗದ ಯಾವುದೇ ಹಿನ್ನೆಲೆ ಇಲ್ಲದೇ, ವಿಭಿನ್ನ ಎನಿಸುವಂತಹ ಚಿತ್ರಗಳಲ್ಲಿ ನಟಿಸಿದವರು. ನಾತಿಚರಾಮಿ ಸಿನಿಮಾದ ನಟನೆಗಾಗಿ ರಾಷ್ಟ್ರ ಪ್ರಶಸ್ತಿಯನ್ನೂ ಅವರು ಪಡೆದವರು. ಅಲ್ಲದೇ, ಕನ್ನಡ ಸಿನಿಮಾ ರಂಗದ ಹೆಸರಾಂತ ನಟರ ಜೊತೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು. ಕನ್ನಡದಲ್ಲಿ ಮಾತ್ರವಲ್ಲ, ಇತರ ಭಾಷೆಗಳ ಚಿತ್ರದಲ್ಲೂ ಅವರು ನಟಿಸಿದ್ದಾರೆ. ವ್ಯಾಪಾರಿ ಮತ್ತು ಕಲಾತ್ಮಕ ಚಿತ್ರಗಳ ಮೂಲಕ ಗುರುತಿಸಿಕೊಂಡ ಪ್ರತಿಭಾನ್ವಿತ ನಟಿ ಕೂಡ ಇವರಾಗಿದ್ದಾರೆ.

ನಟಿಯಾಗಿ ಸಾಕಷ್ಟು ಹೆಸರು ಮಾಡಿರುವ ಶ್ರುತಿ ಹರಿಹರನ್, ಇದೀಗ ನಿರ್ದೇಶಕಿಯಾಗಿ ಅಭಿಮಾನಿಗಳ ಎದುರು ನಿಲ್ಲುತ್ತಿರುವುದು ಸಹಜವಾಗಿಯೇ ಕುತೂಹಲ ಮೂಡಿಸಿದೆ. ಸೂಕ್ಷ್ಮ ಕಥೆ ಮತ್ತು ಪಾತ್ರಗಳ ಮೂಲಕವೇ ಗುರುತಿಸಿಕೊಂಡವರು, ತಮ್ಮ ನಿರ್ದೇಶನದ ಸಿನಿಮಾಗೆ ಯಾವ ರೀತಿಯ ಕಥೆಯನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎನ್ನುವುದು ಸದ್ಯಕ್ಕೀರುವ ಕುತೂಹಲ. ಮುಂದಿನ ದಿನಗಳಲ್ಲಿ ಈ ಕುರಿತು ಅವರೇ ಹೇಳಲಿದ್ದಾರಂತೆ. ಅಲ್ಲಿವರೆಗೂ ಕಾಯಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026733 0 0 0
<![CDATA[ಇಂದಿನಿಂದ ಮತ್ತೆ ಅಮುಲ್ ಹಾಲಿನ ಬೆಲೆ ಏರಿಕೆ]]> https://publictv.in/gcmmf-amul-hikes-milk-price-rs-3-per-litre/ Fri, 03 Feb 2023 04:36:31 +0000 https://publictv.in/?p=1026736 ಗಾಂಧಿನಗರ: ಅಮುಲ್ ಬ್ರ‍್ಯಾಂಡ್ ಹೆಸರಿನಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟ (GCMMF) ಮತ್ತೆ ಹಾಲಿನ ಬೆಲೆ ಏರಿಕೆ ಮಾಡಿದೆ.

ಹಾಲಿನ ಬೆಲೆ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಿದೆ. ದರ ಪರಿಕ್ಷರಣೆಯ ನಂತರ ಅಮುಲ್ ಗೋಲ್ಡ್ ಹಾಲಿನ ಬೆಲೆ ಪ್ರತಿ ಲೀಟರ್‌ಗೆ 66 ರೂ. ಆಗಿದೆ. ಅಮುಲ್ ತಾಜಾ 1 ಲೀಟರ್‌ಗೆ 54 ರೂ. ಹಾಗೂ ಅಮುಲ್ ಎ2 ಎಮ್ಮೆ ಹಾಲಿನ ದರ ಪ್ರತಿ ಲೀಟರ್‌ಗೆ 70 ರೂ.ಗಳಿಗೆ ಏರಿಕೆ ಕಂಡಿದೆ. ಈ ದರ ಫೆ.3ರಿಂದಲೇ ಜಾರಿಗೆ ಬರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಜಿಸಿಎಂಎಂಎಫ್ 2022ರ ಅಕ್ಟೋಬರ್‌ನಲ್ಲಿ ಗೋಲ್ಡ್, ತಾಜಾ ಹಾಗೂ ಶಕ್ತಿ ಬ್ರ್ಯಾಂಡ್‌ಗಳ ಹಾಲಿನ ಬೆಲೆಯನ್ನು 2 ರೂ. ಹೆಚ್ಚಿಸಿತ್ತು. ಇದನ್ನೂ ಓದಿ: ಬೆಂಗಳೂರಿನಲ್ಲಿ ಜಿ20 ಶೃಂಗಸಭೆ – ತಾಜ್ ವೆಸ್ಟ್ ಎಂಡ್ ಆವರಣದ ಮೇಲೆ No Fly Zone ಜಾರಿ

ಇದೀಗ ಫೆ.3ರಿಂದ ಜಾರಿಗೆ ಬರುವಂತೆ ಅಮುಲ್ ಪ್ಯಾಕೆಟ್ ಹಾಲಿನ ಬೆಲೆಯನ್ನು ಪರಿಷ್ಕರಿಸಿದೆ. ಹಾಲಿನ ಒಟ್ಟಾರೆ ಕಾರ್ಯಾಚರಣೆ ಮತ್ತು ಉತ್ಪಾದನಾ ವೆಚ್ಚದಲ್ಲಿ ಹೆಚ್ಚಳ ಆಗಿರುವುದು ಹಾಗೂ ದನಗಳ ಮೇವಿನ ವೆಚ್ಚ ಏರಿಕೆಯಾಗಿರುವುದರಿಂದ ಹಾಲಿನ ದರ ಹೆಚ್ಚಿಸಲಾಗಿದೆ ಎಂದು ಅಮಲ್ ಹೇಳಿದೆ. ಇದನ್ನೂ ಓದಿ: `ಕಲಾತಪಸ್ವಿ’ ಖ್ಯಾತ ಚಲನಚಿತ್ರ ನಿರ್ಮಾಪಕ ಕೆ. ವಿಶ್ವನಾಥ್ ನಿಧನ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026736 0 0 0
<![CDATA[ಅಮೆರಿಕದ ಅಣ್ವಸ್ತ್ರ ತಾಣದ ಮೇಲೆ ಚೀನಾದ ಬೇಹುಗಾರಿಕಾ ಬಲೂನು ಹಾರಾಟ]]> https://publictv.in/chinese-spy-balloon-flies-over-americas-nuclear-launch-site/ Fri, 03 Feb 2023 04:45:02 +0000 https://publictv.in/?p=1026737 ವಾಷಿಂಗ್ಟನ್: ಶಂಕಿತ ಚೀನಾದ (China) ಬೇಹುಗಾರಿಕಾ ಬಲೂನು (Spy Balloon) ಒಂದು ಅಮೆರಿಕದ (America) ವಾಯುಪ್ರದೇಶದಲ್ಲಿ ಹಾರಾಡುತ್ತಿರುವುದು ಕಂಡುಬಂದಿರುವುದಾಗಿ ವರದಿಯಾಗಿದೆ. ಅಮೆರಿಕದ ಅಣ್ವಸ್ತ್ರ ತಾಣಗಳ ಮೇಲೆ ಈ ಬಲೂನು ಹಾರಾಡಿರುವುದು ಪತ್ತೆಯಗಿದ್ದು, ಚೀನಾ ಅಮೆರಿಕ ಮೇಲೆ ಬೇಹುಗಾರಿಕೆ ನಡೆಸುತ್ತಿರುವ ಆರೋಪ ಕೇಳಿಬಂದಿದೆ.

ಮಾಲ್ಮ್‌ಸ್ಟ್ರೋಮ್ ಏರ್ ಫೋರ್ಸ್ ಬೇಸ್‌ನಲ್ಲಿರುವ ರಾಷ್ಟ್ರದ 3 ಪರಮಾಣು ಕ್ಷಿಪಣಿ ಉಡಾವಣಾ ಸೌಲಭ್ಯಗಳಲ್ಲಿ ಒಂದಾದ ಮೊಂಟಾನಾದಲ್ಲಿ ಬಲೂನು ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ. ಬಲೂನು ಪತ್ತೆಯಾಗುತ್ತಲೇ ಅದನ್ನು ಹೊಡೆದುರುಳಿಸಲು ಮೊದಲಿಗೆ ನಿರ್ಧರಿಸಲಾಗಿತ್ತು. ಆದರೆ ಈ ಕ್ರಮದಿಂದ ಆ ಪ್ರದೇಶದಲ್ಲಿರುವ ಜನರಿಗೆ ಹಾನಿಯಾಗುವ ಭೀತಿಯೂ ವ್ಯಕ್ತವಾಗಿದೆ.

ವಾಯುಪ್ರದೇಶದಲ್ಲಿ ಸಂಚರಿಸುತ್ತಿರುವ, ಜನರಿಗೆ ಅಪಾಯವಾಗುವ ಭೀತಿಯನ್ನು ಹುಟ್ಟಿಸುತ್ತಿರುವ ಬಲೂನ್ ಮೇಲೆ ಕಣ್ಣಿಡಲಾಗಿದೆ. ಈ ಹಿಂದೆಯೂ ಇಂತಹ ಬಲೂನುಗಳನ್ನು ಗುರುತಿಸಲಾಗಿದೆ. ರಾಷ್ಟ್ರದ ಭದ್ರತೆಗೆ ಸಂಬಂಧಪಟ್ಟಂತೆ ಸೂಕ್ಷ್ಮ ಮಾಹಿತಿಗಳನ್ನು ಈ ಬೇಹುಗಾರಿಕಾ ತಂತ್ರ ಸಂಗ್ರಹಿಸದಂತೆ ತಡೆಯಲು ಅಮೆರಿಕ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಯುದ್ಧ ವಿಮಾನಗಳನ್ನು ಕಳುಹಿಸುತ್ತೇವೆ – ಉಕ್ರೇನ್ ಬೆಂಬಲಕ್ಕೆ ನಿಂತ ಬ್ರಿಟನ್

ಅಧಿಕಾರಿಗಳು ಶಂಕಿತ ಬೇಹುಗಾರಿಕಾ ಬಲೂನಿನ ಗಾತ್ರವನ್ನು ನಿರ್ದಿಷ್ಟವಾಗಿ ತಿಳಿಸಿಲ್ಲ. ಮೂಲಗಳ ಪ್ರಕಾರ ಅದು ದೊಡ್ಡ ಗಾತ್ರದ್ದಾಗಿದ್ದು, ವಾಣಿಜ್ಯ ವಾಯು ಸಂಚಾರ ವ್ಯಾಪ್ತಿಗಿಂತಲೂ ಎತ್ತರದಲ್ಲಿ ಹಾರಾಡುತ್ತಿದೆ ಎನ್ನಲಾಗಿದೆ. ಒಂದು ವೇಳೆ ಬಲೂನ್ ಅನ್ನು ಹೊಡೆಯಲು ಮುಂದಾದರೆ ಅದರಿಂದ ಭೂಪ್ರದೇಶದಲ್ಲಿರುವ ಜನರಿಗೆ ಹಾನಿಯಾಗಬಹುದೇ ಅಥವಾ ಎಷ್ಟರ ಮಟ್ಟಿಗೆ ಹಾನಿಯಾಗಬಹುದು ಎಂಬುದು ಸ್ಪಷ್ಟವಾಗಿಲ್ಲ. ಇದನ್ನೂ ಓದಿ: ಬೆಂಗಳೂರಿನಲ್ಲಿ ಜಿ20 ಶೃಂಗಸಭೆ – ತಾಜ್ ವೆಸ್ಟ್ ಎಂಡ್ ಆವರಣದ ಮೇಲೆ No Fly Zone ಜಾರಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026737 0 0 0
<![CDATA[ChatGPT ಬಳಕೆಗೆ ಕಡಿವಾಣ ಹಾಕಲು ಬೆಂಗ್ಳೂರು ಕಾಲೇಜುಗಳ ನಿರ್ಧಾರ]]> https://publictv.in/bengaluru-colleges-decided-to-curb-use-of-chat-gpt/ Fri, 03 Feb 2023 06:01:56 +0000 https://publictv.in/?p=1026748 ಬೆಂಗಳೂರು: ಎಂಬಿಬಿಎಸ್ (MBBS) ಸೇರಿದಂತೆ ಇತರೆ ವೃತ್ತಿಗಳಿಗೆ ಸಹಾಯವಾಗಲಿದೆ ಎಂದು ಬಣ್ಣಿಸಲಾಗುತ್ತಿರುವ ಚಾಟ್ ಜಿಪಿಟಿ (Chat GPT) ಇದೀಗ ವಿದ್ಯಾರ್ಥಿಗಳ ಭಿವಿಷ್ಯಕ್ಕೆ ಮಾರಕವಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಚಾಟ್ ಜಿಪಿಟಿ ಮಿತಿ ಮೀರಿದ ಬಳಕೆಯಿಂದ ವಿದ್ಯಾರ್ಥಿಗಳ (Students) ಶಿಕ್ಷಣಕ್ಕೆ ಕುತ್ತು ತರುವ ಆತಂಕ ಹುಟ್ಟಿಸಿದೆ. ಹೀಗಾಗಿ ಕಾಲೇಜು, ಶಿಕ್ಷಣ ಸಂಸ್ಥೆಗಳು ಈ ಸೇವೆ ಬಳಕೆಗೆ ಕಡಿವಾಣ ಹಾಕಲು ನಿರ್ಧಾರ ಮಾಡಿವೆ. ಇದನ್ನೂ ಓದಿ: ಅಮೆರಿಕದ ಅಣ್ವಸ್ತ್ರ ತಾಣದ ಮೇಲೆ ಚೀನಾದ ಬೇಹುಗಾರಿಕಾ ಬಲೂನು ಹಾರಾಟ

ಹೌದು, ಬೆಂಗಳೂರಿನ ಆರ್.ವಿ ಎಂಜಿನಿಯರಿಂಗ್ ಕಾಲೇಜು (R. V. College of Engineering) ಚಾಟ್ ಜಿಪಿಟಿ ಬಳಕೆಗೆ ಕಡಿವಾಣ ಹಾಕಿದೆ. ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಗೆ ಬಳಕೆ ಬಗ್ಗೆ ಕೆಲ ನಿಯಮ ಜಾರಿಗೆ ತಂದಿದೆ. ಲ್ಯಾಬ್ ಹಾಗೂ ಪ್ರಾಯೋಗಿಕ ಪರೀಕ್ಷೆಗಳ ವೇಳೆ ಬಳಕೆ ಮಾಡದಂತೆ ನಿರ್ಬಂಧ ವಿಧಿಸಿದೆ.

ಓಪನ್‌ಎಐ (OpenAI) ಕೃತಕ ಬುದ್ಧಿಮತ್ತೆ ಸಂಶೋಧನಾ ಕಂಪನಿ ಅಭಿವೃದ್ಧಿಪಡಿಸಿದ ಚಾಟ್ ಜಿಪಿಟಿ ಇದಾಗಿದೆ. ಟೆಕ್ ವಲಯದಲ್ಲಿ ದೊಡ್ಡ ಮಟ್ಟಿಗೆ ಸದ್ದು ಮಾಡುತ್ತಿದ್ದು, ಚಾಟ್ ಜಿಪಿಟಿಯ ಪ್ರಯೋಜನದ ಜೊತೆ ಜೊತೆಯೇ ಅದರ ವಿರುದ್ಧ ಅಪಸ್ವರ ಸಹ ಕೇಳಿಬರ್ತಿದೆ. ಇದನ್ನೂ ಓದಿ: ಯುದ್ಧ ವಿಮಾನಗಳನ್ನು ಕಳುಹಿಸುತ್ತೇವೆ – ಉಕ್ರೇನ್ ಬೆಂಬಲಕ್ಕೆ ನಿಂತ ಬ್ರಿಟನ್

ಕಾಲೇಜು ವಿದ್ಯಾರ್ಥಿಗಳಂತೂ (College Students) ಇದರಲ್ಲಿ ಹೆಚ್ಚು ಲಾಭಪಡೆದುಕೊಳ್ಳುತ್ತಿದ್ದಾರೆ. ಚಾಟ್ ಜಿಪಿಟಿಯನ್ನು ಪ್ರಶ್ನೆಗಳಿಗೆ ಉತ್ತರಿಸಲು, ವರದಿ ಬರೆಯಲು, ಕವನ ಬರೆಯಲು ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಒಂದು ಭಾಗವಾಗಿ ಬಳಸುತ್ತಿದ್ದಾರೆ. ಹಾಗಾಗಿ ಚಾಟ್ ಜಿಪಿಟಿ ಹೆಚ್ಚಿನ ಬಳಕೆ ಶಿಕ್ಷಣಕ್ಕೆ ತೊಂದರೆ ಉಂಟುಮಾಡಬಹುದು ಎಂದು ಆತಂಕ ವ್ಯಕ್ತವಾಗಿದ್ದು, ಕಾಲೇಜು, ಶಿಕ್ಷಣ ಸಂಸ್ಥೆಗಳು ಈ ಸೇವೆ ಬಳಕೆಗೆ ಕಡಿವಾಣ ಹಾಕಲು ನಿರ್ಧಾರ ಮಾಡಿವೆ

ಚಾಟ್ ಜಿಪಿಟಿ ಅಂದ್ರೆ ಏನು? ಚಾಟ್ ಜಿಪಿಟಿ ಎಂಬುದು ಒಂದು ಮಷಿನ್ ಲರ್ನಿಂಗ್ ಮಾಡೆಲ್. ಕೃತಕ ಬುದ್ಧಿ ಮತ್ತೆ ಆಧಾರಿತವಾದ ಈ ಚಾಟ್ ಜಿಪಿಟಿ ಅತ್ಯಾಧುನಿಕ ಚಾಟ್ ತಂತ್ರಜ್ಞಾನಗಳಿಗಿಂತ ಮುಂದಿದೆ. ನಿಖರವಾಗಿ ಮತ್ತು ಸ್ಪಷ್ಟವಾಗಿ ನಮಗೆ ಪ್ರತಿಕ್ರಿಯಿಸುತ್ತದೆ. ಬಳಕೆದಾರ ಕೇಳುವ ಪ್ರಶ್ನೆಗಳಿಗೆ ತಕ್ಷಣವೇ ಸ್ಕ್ರೀನ್‌ನಲ್ಲಿ ಸ್ಪಷ್ಟವಾಗಿ ಉತ್ತರ ನೀಡುತ್ತೆ. ನಿರ್ದಿಷ್ಟ ವಿಷಯ ಸೂಚಿಸಿ ಕತೆ ಬರೆದುಕೊಡುತ್ತೆ, ಕವಿತೆ ಬರೆಯಲು ಹೇಳಿದರೆ ಅದನ್ನೂ ಮಾಡುತ್ತದೆ, ಗಣಿತದ ಸೂತ್ರಗಳನ್ನು ಬಿಡಿಸಲು ಸಹಕರಿಸುತ್ತೆ.

2022ರ ನವೆಂಬರ್‌ನಲ್ಲಿ ಚಾಲ್ತಿಗೆ ಬಂದ ಚಾಟ್ ಜಿಪಿಟಿ, ಇಮೇಲ್‌ಗಳು ಮತ್ತು ಪ್ರಬಂಧಗಳನ್ನು ಬರೆಯಲು, ಕವನ ಬರೆಯಲು, ಪ್ರಶ್ನೆಗಳಿಗೆ ಉತ್ತರಿಸಲು, ಭಾಷಾ ಅನುವಾದ ವಿವಿಧ ಕೆಲಸದಲ್ಲಿ ಬಳಕೆದಾರರ ಎಲ್ಲಾ ಪ್ರಶ್ನೆಗಳಿಗೆ ನಿಖರವಾದ ಉತ್ತರ ಈ ಚಾಟ್‌ಜಿಪಿಟಿ ನೀಡುತ್ತದೆ. ನಿಖರವಾದ ಉತ್ತರ ನೀಡುವುದರಿಂದ ಇದರ ಬಳಕೆ ಎಲ್ಲೆಡೆ ಹೆಚ್ಚಿದೆ ಮತ್ತು ಟೆಕ್ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.

ಚಾಟ್ ಜಿಪಿಟಿಯು ಹೊಸ ಅಂಶಗಳು ಹಾಗೂ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಅನುಕೂಲವೇ ಆಗಿದ್ದರೂ ಮುಂದಿನ ದಿನಗಳಲ್ಲಿ ಇದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಸಾಧ್ಯತೆಯಿದೆ. ಹಾಗಾಗಿ ನಗರದ ಕಾಲೇಜುಗಳು ಇದಕ್ಕೆ ನಿರ್ಬಂಧ ಹೇರಲು ಮುಂದಾಗಿವೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026748 0 0 0
<![CDATA[ಪವರ್ ಸ್ಟಾರ್ ಪ್ರೇರಣೆ - 150ಕ್ಕೂ ಹೆಚ್ಚು ಜನರಿಂದ ಅಂಗಾಂಗ ದಾನಕ್ಕೆ ಪ್ರತಿಜ್ಞೆ]]> https://publictv.in/power-star-puneeth-rajkumars-motivation-more-than-150-pledge-for-organ-donation/ Fri, 03 Feb 2023 06:07:08 +0000 https://publictv.in/?p=1026749 ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ನಮ್ಮನ್ನೆಲ್ಲಾ ಅಗಲಿ ವರ್ಷವೇ ಉರುಳಿದೆ. ಆದರೂ ಅವರ ಕಾರ್ಯಗಳು ಮಾತ್ರ ಜನರನ್ನು ಪದೇ ಪದೇ ಒಳ್ಳೆಯ ಕೆಲಸಗಳನ್ನು ಮಾಡುವಂತೆ ಉತ್ತೇಜಿಸುತ್ತಲೇ ಇದೆ. ಅದರಂತೆ ಬೆಂಗಳೂರಿನಲ್ಲೊಂದು (Bengaluru) ವಿಶೇಷ ಕಾರ್ಯಕ್ರಮ ಪುನೀತ್ ಜೀವನದ ಸಾರ್ಥಕತೆಗೆ ಸಾಕ್ಷಿಯಾಗಿದೆ.

ಇತ್ತೀಚೆಗೆ ಕರ್ನಾಟಕ ಅಂಗಾಂಗ ದಾನದಲ್ಲಿ (Organ Donation) ದೇಶದಲ್ಲೇ ಅತಿ ಹೆಚ್ಚು ಅಂಗಾಂಗ ದಾನ ಮಾಡುತ್ತಿರುವ ರಾಜ್ಯವಾಗಿ ಹೊರಹೊಮ್ಮುತ್ತಿದೆ. ಇದಕ್ಕೆ ಪ್ರಮುಖ ಕಾರಣ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಎಂದರೆ ತಪ್ಪಾಗಲ್ಲ. ಪುನೀತ್ ರಾಜ್‌ಕುಮಾರ್ ಅಗಲಿಕೆ ಬಳಿಕ ತಮ್ಮ ಅಂಗಾಂಗ ದಾನಗಳ ಮೂಲಕ ಇಡೀ ಪ್ರಪಂಚಕ್ಕೆ ಸ್ಪೂರ್ತಿಯಾದರು. ಅವರನ್ನೇ ಅನುಸರಿಸಿದ ಅನೇಕರು ಇಂದಿಗೂ ಪ್ರತಿನಿತ್ಯ ಅಂಗಾಂಗ ದಾನಗಳ ಫಾರಂ ಸಹಿ ಹಾಕುತ್ತಿದ್ದಾರೆ.

ಬೆಂಗಳೂರಿನಲ್ಲಿ ಬೃಹತ್ ಅಂಗಾಂಗ ದಾನ ಶಿಬಿರ ನಡೆದಿದ್ದು ಬರೊಬ್ಬರಿ 150 ಕ್ಕೂ ಹೆಚ್ಚು ಜನರು ಏಕಕಾಲದಲ್ಲಿ ಅಂಗಾಂಗ ದಾನದ ಪ್ರತಿಜ್ಞೆ ಸ್ವೀಕರಿಸಿದ್ದಾರೆ. ನಗರದ ಪದ್ಮನಾಭನಗರ ಎನ್‌ಯು ಖಾಸಗಿ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಸ್ಪತ್ರೆ ಸಿಬ್ಬಂದಿ ಸೇರಿದಂತೆ 150 ಕ್ಕೂ ಹೆಚ್ಚು ಜನರು ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಾರೆ. ಅಂಗಾಂಗ ದಾನಕ್ಕೆ ಪಾಲಿಸಬೇಕಾದ ನಿಯಮಗಳ ಫಾರಂ ಸಹಿ ಹಾಕುವ ಮೂಲಕ ಅಪ್ಪು ಹಾದಿಯಲ್ಲೇ ಸಮಾಜಕ್ಕೆ ಒಳ್ಳೆಯದಾಗುವಂತೆ ಹೆಜ್ಜೆ ಇಟ್ಟಿದ್ದಾರೆ. ಇದನ್ನೂ ಓದಿ: `ಕಲಾತಪಸ್ವಿ’ ಖ್ಯಾತ ಚಲನಚಿತ್ರ ನಿರ್ಮಾಪಕ ಕೆ. ವಿಶ್ವನಾಥ್ ನಿಧನ

ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅಂಗಾಂಗ ದಾನಕ್ಕೆ ಸಹಿ ಮಾಡಿದ ಮಹಿಳೆಯೊಬ್ಬರು ಮಾತಾನಾಡಿ, ನಮಗೆಲ್ಲ ಪುನೀತ್ ರಾಜ್‌ಕುಮಾರ್, ಸಂಚಾರಿ ವಿಜಯ್ ಅವರೇ ಸ್ಪೂರ್ತಿ. ನಾವು ಪುನರ್ಜನ್ಮದ ಮೇಲೆ ನಂಬಿಕೆ ಇಡುವುದಕ್ಕಿಂತ ಈ ರೀತಿ ಅಂಗಾಂಗಗಳ ದಾನ ಮಾಡುವ ಮೂಲಕ ಮತ್ತಷ್ಟು ಜನರ ಜೀವನಕ್ಕೆ ಅವಕಾಶ ಮಾಡಿಕೊಡಬಹುದು. ನಾನು ಕೂಡ ಇದರ ಅರಿವನ್ನು ಜನರಿಗೆ ಮೂಡಿಸುತ್ತೇನೆ ಎಂದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಜಿ20 ಶೃಂಗಸಭೆ – ತಾಜ್ ವೆಸ್ಟ್ ಎಂಡ್ ಆವರಣದ ಮೇಲೆ No Fly Zone ಜಾರಿ

ಈ ಹಿಂದೆ ಅಣ್ಣಾವ್ರ ಬಂಗಾರದ ಮನುಷ್ಯ ಸಿನಿಮಾ ನೋಡಿ ಯುವಜನರು ಕೃಷಿಯತ್ತ ಮುಖಮಾಡಿದ್ದರು. ಅದೇ ರೀತಿ ಅಪ್ಪುವಿನ ಒಳ್ಳೆಯ ಕೆಲಸ ಕೂಡಾ ಲಕ್ಷಾಂತರ ಜನರಿಗೆ ಸ್ಪೂರ್ತಿಯಾಗುತ್ತಿರುವುದು ಒಂದು ಒಳ್ಳೆಯ ಬದಲಾವಣೆಯಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026749 0 0 0
<![CDATA[ಹೊಸ ಫೋಟೋಶೂಟ್‌ನಲ್ಲಿ ಕಂಗೊಳಿಸಿದ `ಕಾಂತಾರ' ಬ್ಯೂಟಿ ಸಪ್ತಮಿ ಗೌಡ]]> https://publictv.in/actress-saptami-gowda-new-photoshoot/ Fri, 03 Feb 2023 06:18:05 +0000 https://publictv.in/?p=1026759 ಸ್ಯಾಂಡಲ್‌ವುಡ್ (Sandalwood) ಬ್ಯೂಟಿ ಸಪ್ತಮಿ ಗೌಡ (Saptami Gowda)  ಸದ್ಯ ಬಾಲಿವುಡ್‌ನತ್ತ (Bollywood) ಮುಖ ಮಾಡಿದ್ದಾರೆ. ಈ ನಡುವೆ ಚೆಂದದೊಂದು ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳು ಈಗ ಸೋಷಿಯಲ್‌ ಮೀಡಿಯಾದಲ್ಲಿ ಸಂಚಲನ ಮೂಡಿಸುತ್ತಿದೆ.

`ಪಾಫ್ ಕಾರ್ನ್ ಮಂಕಿ ಟೈಗರ್' ಚಿತ್ರದ ಮೂಲಕ ಚಂದನವನಕ್ಕೆ ಕಾಲಿಟ್ಟ ಸುಂದರಿ ಸಪ್ತಮಿ ಗೌಡ, `ಕಾಂತಾರ' (Kantara) ಸಿನಿಮಾದ ಸಕ್ಸಸ್ ನಂತರ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗ ನಯಾ ಫೋಟೋಶೂಟ್‌ ಶೇರ್‌ ಮಾಡಿ, ಲೈಟ್ಸ್‌, ಕ್ಯಾಮರಾ, ಆಕ್ಷನ್‌ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನಿರ್ದೇಶಕಿ ರಿಷಿಕಾ ಜೊತೆ ಫೆ.15ಕ್ಕೆ ನಟ ನಿಹಾಲ್ ಮದುವೆ

 
View this post on Instagram
 

A post shared by Sapthami Gowda 🧿 (@sapthami_gowda)

ಮೆರುನ್ ಬಣ್ಣದ ಲೆಹೆಂಗಾ ಧರಿಸಿ ನಟಿ ಸಪ್ತಮಿ, ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಕ್ಯಾಮರಾಗೆ ಬೋಲ್ಡ್ ಆಗಿ ಪೋಸ್ ನೀಡಿದ್ದಾರೆ. ನಟಿಯ ಹೊಸ ಲುಕ್ ನೋಡಿ ಅಭಿಮಾನಿಗಳು ಕೂಡ ಫಿದಾ ಆಗಿದ್ದಾರೆ. ಕಾಂತಾರ ನಟಿಯ ಹೊಸ ಲುಕ್‌ ಈಗ ಪಡ್ಡೆಹುಡುಗರ ನಿದ್ದೆ ಕೆಡಿಸಿದೆ.

ಇನ್ನೂ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ `ದಿ ವಾಕ್ಸಿನ್ ವಾರ್' ಚಿತ್ರದ ಮೂಲಕ ಬಾಲಿವುಡ್‌ಗೆ ನಟಿ ಕಾಲಿಡುತ್ತಿದ್ದಾರೆ. ಅಭಿಷೇಕ್ ಅಂಬರೀಶ್ ಜೊತೆ ಕಾಳಿ ಸಿನಿಮಾ ಕೂಡ ಮಾಡ್ತಿದ್ದಾರೆ. `ಉತ್ತರಕಾಂಡ' ಚಿತ್ರದಲ್ಲಿ ಡಾಲಿ ಮತ್ತು ರಮ್ಯಾ ಜೊತೆ ಸಪ್ತಮಿ ಗೌಡ ಕೂಡ ನಟಿಸುತ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026759 0 0 0
<![CDATA[72 ಗಂಟೆಯ ಒಳಗಡೆ ಅದಾನಿ ಗ್ರೂಪ್‌ ಬಗ್ಗೆ ಸೆಬಿ ಸ್ಪಷ್ಟನೆ ನೀಡಬೇಕು: ಹರೀಶ್‌ ಸಾಳ್ವೆ]]> https://publictv.in/sebi-should-give-detailed-report-in-72-hrs-gautam-adanis-ex-lawyer-harish-salve/ Fri, 03 Feb 2023 06:13:58 +0000 https://publictv.in/?p=1026760 ನವದೆಹಲಿ: ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) 72 ಗಂಟೆಯ ಒಳಗಡೆ ಅದಾನಿ ಸಮೂಹದ ಬಗ್ಗೆ ಹಿಂಡೆನ್‌ಬರ್ಗ್ ಪ್ರಕಟಿಸಿದ ಆರೋಪಕ್ಕೆ ವರದಿ ನೀಡಬೇಕೆಂದು ಅದಾನಿ ಕಂಪನಿಯ ಮಾಜಿ ವಕೀಲ, ಭಾರತ ಮಾಜಿ ಸಾಲಿಸಿಟರ್‌ ಜನರಲ್‌ ಹರೀಶ್‌ ಸಾಳ್ವೆ (Harish Salve) ಹೇಳಿದ್ದಾರೆ.

ಮಾಧ್ಯಮದ ಜೊತೆ ಮಾತನಾಡಿದ ಅವರು, ಗೌತಮ್‌ ಆದಾನಿ (Gautam Adani) ಅವರನ್ನು ಕರೆದು ಪ್ರತಿಕ್ರಿಯೆ ಪಡೆಯಬೇಕು. ಬಳಿಕ ಕೆಲ ಕ್ಷೇತ್ರಗಳಲ್ಲಿ ಕಾಳಜಿ ಇದೆ ಅಥವಾ ಈ ವರದಿ ಅಸಂಬದ್ಧ ಎಂದು ಸ್ಪಷ್ಟಪಡಿಸಬೇಕು ಎಂದು ಹೇಳಿದರು.

ಭಾರತದ ಉದ್ಯಮಿಗಳು (Indian Entrepreneurs) ಈಗ ಜಗತ್ತಿನಲ್ಲಿ ಅಸ್ತಿತ್ವ ಹೊಂದಿದ್ದಾರೆ. ಇದನ್ನು ಕೆಲವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಈ ಹಿಂದೆ ಭಾರತದಲ್ಲಿ (India) ಹೂಡಿಕೆ ಮಾಡಲು ನಾವು ಬ್ರಿಟಿಷ್ ಉದ್ಯಮಿಗಳನ್ನು ಓಲೈಸುವ ಸಮಯವಿತ್ತು. ಈಗ ಬ್ರಿಟಿಷ್ ಸರ್ಕಾರವು ಯುಕೆಯಲ್ಲಿ ಹೂಡಿಕೆ ಮಾಡಲು ಭಾರತೀಯರನ್ನು ಓಲೈಸುವುದನ್ನು ನಾವು ನೋಡಬಹುದು ಎಂದು ತಿಳಿಸಿದರು. ಇದನ್ನೂ ಓದಿ: ಹೂಡಿಕೆದಾರರ ಹಿತಾಸಕ್ತಿಯೇ ನನಗೆ ಮುಖ್ಯ – 20,000 ಕೋಟಿ ಮೌಲ್ಯದ FPO ಹಿಂಪಡೆದ ಬಳಿಕ ಅದಾನಿ ಮೊದಲ ಪ್ರತಿಕ್ರಿಯೆ

ಗೌತಮ್ ಅದಾನಿ ವಿರುದ್ಧ ಹೊರಿಸಲಾದ ಆರೋಪವು ಭಾರತ ಮತ್ತು ಭಾರತೀಯರ ಮೇಲೆ ನಡೆದ ದಾಳಿ. ಅದಾನಿ ಗ್ರೂಪ್ ಕಂಪನಿಗಳಲ್ಲಿ ಹೆಚ್ಚಿನವು ಪಟ್ಟಿಮಾಡಲ್ಪಟ್ಟಿವೆ, ಅವರ ಎಲ್ಲಾ ದಾಖಲೆಗಳು ಸಾರ್ವಜನಿಕ ಡೊಮೇನ್‌ನಲ್ಲಿವೆ ಎಂದು ಹೇಳಿದರು.

ಇಂದು ಶೆಲ್‌ ಕಂಪನಿಗಳು ಇರಲು ಸಾಧ್ಯವೇ ಇಲ್ಲ. ಲಿಸ್ಟ್‌ ಮಾಡಿದ ಕಂಪನಿ ವಿದೇಶದಲ್ಲಿ ಅಂಗಸಂಸ್ಥೆ ಹೊಂದಿದ್ದರೆ, ಅವೆಲ್ಲವನ್ನೂ ತೋರಿಸಲಾಗುತ್ತದೆ. ಬ್ಯಾಲೆನ್ಸ್‌ ಶೀಟ್‌ ತೋರಿಸಿದಾಗ ಅದು ಶೆಲ್‌ ಕಂಪನಿಯಾಗಲು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದರು.

ಹಿಂಡೆನ್‌ಬರ್ಗ್ ರಿಸರ್ಚ್‌ ಬಗ್ಗೆ ವ್ಯಂಗ್ಯವಾಡಿದ ಅವರು, ಅದೊಂದು ಶಾರ್ಟ್‌ ಸೆಲ್ಲರ್‌ ಕಂಪನಿಯಾಗಿದ್ದು, ಈ ರೀತಿಯ ಆರೋಪ ಮಾಡಿ ಹಣವನ್ನು ಗಳಿಸಲು ಮುಂದಾಗಿದೆ ಎಂದು ಅವರು ಆರೋಪಿಸಿದರು.

ಹಿಂಡೆನ್‌ಬರ್ಗ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವೇ ಎಂಬ ಪ್ರಶ್ನೆಗೆ, ಈ ರೀತಿ ಕಂಪನಿ ವಿರುದ್ಧ ಕೇಸ್‌ ದಾಖಲಿಸಲು ಭಾರತದಲ್ಲಿ ಕಾನೂನು ಚೌಕಟ್ಟಿನ ಕೊರತೆಯಿದೆ. ಅವರ ವಿರುದ್ಧ ಹಾನಿ ಮಾಡಿದ್ದಕ್ಕೆ ಕೇಸ್‌ ಹಾಕಿದರೆ ಗೌತಮ್ ಅದಾನಿ ಅವರ ಮೊಮ್ಮಕ್ಕಳು ಪ್ರಕರಣದಲ್ಲಿ ಹೋರಾಡಬೇಕಾಗಬಹುದು ಎಂದು ತಿಳಿಸಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026760 0 0 0
<![CDATA[ಇಂದಿರಾ ಕ್ಯಾಂಟೀನ್‌ನಲ್ಲಿ ನೀರಿನ ಸಮಸ್ಯೆ ಆಯ್ತು - ಈಗ ಆಹಾರ ಸಮಸ್ಯೆ]]> https://publictv.in/after-water-problem-now-food-problem-in-indira-canteen/ Fri, 03 Feb 2023 06:17:50 +0000 https://publictv.in/?p=1026763 ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಬಡವರ ಹಸಿವು ನೀಗಿಸಲು ಆರಂಭಿಸಿದ ಇಂದಿರಾ ಕ್ಯಾಂಟೀನ್ (Indira Canteen) ಯೋಜನೆ ನಿರ್ವಹಣೆಯಲ್ಲಿ ಬಿಬಿಎಂಪಿ (BBMP) ಹಿಂದೆ ಬಿದ್ದಿದೆ.

ಇಂದಿರಾ ಕ್ಯಾಂಟೀನ್‌ಗಳಲ್ಲಿ ನೀರಿನ ಸಮಸ್ಯೆ ಬಿಗಾಡಿಯಿಸಿದ್ದು, ನೀರಿನ ಬಿಲ್ (Water Bill) ಕಟ್ಟದೇ ಇರುವುದಕ್ಕೆ ನೀರಿನ ಪೂರೈಕೆ ಸ್ಥಗಿತವಾಗಿದೆ. ಈಗ ಬಿಬಿಎಂಪಿ ಗುತ್ತಿಗೆದಾರರಿಗೆ ಹಣ ಪಾವತಿ ಮಾಡದ ಕಾರಣ ಇಂದಿರಾ ಕ್ಯಾಂಟೀನ್‌ಗಳಿಗೆ ಕೆಲ ಆಹಾರ ಪೂರೈಕೆ ಸ್ಥಗಿತವಾಗಿದೆ.

ಬೆಳಗ್ಗೆ ತಿಂಡಿಗೆ ಇಡ್ಲಿ, ಸಾಂಬಾರ್ ಪೂರೈಕೆ ಆಗುತ್ತಿತ್ತು. ಮಧ್ಯಾಹ್ನ ಅನ್ನ ಸಾಂಬಾರ್, ಮೊಸರನ್ನ, ಪಲಾವ್ ನೀಡಲಾಗುತ್ತಿತ್ತು. ಆದರೆ ಈಗ ಇಡ್ಲಿ, ಸಾಂಬಾರ್, ಚಟ್ನಿ ಸ್ಥಗಿತವಾಗಿದೆ. ಜೊತೆಗೆ ಮಧ್ಯಾಹ್ನ ಮೊಸರನ್ನ, ಪಲಾವ್ ಮತ್ತು ಪಾಯಸವೂ ಸ್ಥಗಿತ ಮಾಡಿದ್ದಾರೆ. 4-5 ಆಹಾರಗಳು ಸ್ಥಗಿತವಾಗಿ ಈಗ ಬೆಳಗ್ಗೆ ರೈಸ್ ಬಾತ್, ಮಧ್ಯಾಹ್ನ ಅನ್ನ ಸಾಂಬಾರ್ ನೀಡುತ್ತಾ ಇದ್ದಾರೆ. ಐಟಂ ಪೂರೈಕೆ ಸ್ಥಗಿತ ಆಗಿರುವ ಬಗ್ಗೆ ಗ್ರಾಹಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಪವರ್ ಸ್ಟಾರ್ ಪ್ರೇರಣೆ – 150ಕ್ಕೂ ಹೆಚ್ಚು ಜನರಿಂದ ಅಂಗಾಂಗ ದಾನಕ್ಕೆ ಪ್ರತಿಜ್ಞೆ

ಇಂದಿರಾ ಕ್ಯಾಂಟೀನ್‌ನಿಂದ ಬಡವರ ಹೊಟ್ಟೆ ತುಂಬುತ್ತಿದೆ. ಆದರೆ ಸರಿಯಾದ ನಿರ್ವಹಣೆ ಇಲ್ಲದೇ ಮುಚ್ಚಿ ಹೋಗುವ ಸಾಧ್ಯತೆಯಿದೆ. ಸರ್ಕಾರ ಮತ್ತು ಬಿಬಿಎಂಪಿ ಬಿಲ್‌ಗಳನ್ನು ಪಾವತಿ ಮಾಡಿ ಆಹಾರ ಪೂರೈಕೆ ಮಾಡುತ್ತಾ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ChatGPT ಬಳಕೆಗೆ ಕಡಿವಾಣ ಹಾಕಲು ಬೆಂಗ್ಳೂರು ಕಾಲೇಜುಗಳ ನಿರ್ಧಾರ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026763 0 0 0
<![CDATA[ಡಿ.ಕೆ ಶಿವಕುಮಾರ್ ಜೊತೆ ಕಾಣಿಸಿಕೊಂಡ ಕಿಚ್ಚ ಸುದೀಪ್ : ಕುತೂಹಲ ಮೂಡಿಸಿದ ಭೇಟಿ]]> https://publictv.in/kiccha-sudeep-appeared-with-dk-shivakumar-an-interesting-meeting/ Fri, 03 Feb 2023 06:34:30 +0000 https://publictv.in/?p=1026775 ರ್ನಾಟಕ ಕಾಂಗ್ರೆಸ್ (Congress) ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ದಿಢೀರ್ ಅಂತ ಕಿಚ್ಚ ಸುದೀಪ್ (Sudeep) ಮನೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಮೊನ್ನೆಯಷ್ಟೇ ನಟಿ ರಮ್ಯಾ ಮೂಲಕ ಸುದೀಪ್ ಅವರನ್ನು ಕಾಂಗ್ರೆಸ್ ಗೆ ಕರೆತರುವ ಪ್ರಯತ್ನ ನಡೆದಿದೆ ಎನ್ನುವ ಸುದ್ದಿ ಹರಡಿತ್ತು. ಈ ಬೆನ್ನಲ್ಲೇ ಕ್ರಾಂಗೆಸ್ ಪಕ್ಷದ ಅಧ್ಯಕ್ಷರು ಸುದೀಪ್ ಮನೆಗೆ ಹೋಗಿರುವುದು ಮತ್ತೊಂದು ಸುತ್ತಿನ ಚರ್ಚೆಗೆ ಕಾರಣವಾಗಿದೆ.

ನಾನೊಬ್ಬ ನಟ, ನನಗೆ ರಾಜಕೀಯ (Politics) ಗೊತ್ತಿಲ್ಲ. ಹಾಗಾಗಿ ಆ ಕ್ಷೇತ್ರಕ್ಕೆ ಹೋಗಲಾರೆ ಎಂದು ಹಲವಾರು ಬಾರಿ ಸುದೀಪ್ ಹೇಳಿದ್ದರೂ, ಪದೇ ಪದೇ ರಾಜಕಾರಣದಲ್ಲಿ ಸುದೀಪ್ ಹೆಸರು ಕೇಳಿ ಬರುತ್ತಲೇ ಇದೆ. ಕಳೆದ ಬಾರಿ ವಿಧಾನಸಭಾ ಚುನಾವಣೆ ವೇಳೆ, ಟಿಕೆಟ್ ಘೋಷಣೆಯಷ್ಟೇ ಬಾಕಿ ಎಂದು ಸುದ್ದಿ ಹರಿದಾಡಿತು. ಮಾಜಿಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆದಿಯಾಗಿ ಅನೇಕ ಗಣ್ಯರು ಸುದೀಪ್ ಅವರನ್ನು ಭೇಟಿ ಮಾಡಿದ್ದರು. ಆದರೂ, ಸುದೀಪ್ ಯಾರ ಕೈಗೂ ಸಿಗಲಿಲ್ಲ. ಇದನ್ನೂ ಓದಿ: ನಿರ್ದೇಶಕಿ ರಿಷಿಕಾ ಜೊತೆ ಫೆ.15ಕ್ಕೆ ನಟ ನಿಹಾಲ್ ಮದುವೆ

ಡಿ.ಕೆ. ಶಿವಕುಮಾರ್ ಭೇಟಿಯ ಹಿಂದೆ ಯಾವ ಉದ್ದೇಶ ಇರಬಹುದು ಎಂದು ಸುದೀಪ್ ಆಪ್ತರಲ್ಲಿ ವಿಚಾರಿಸಿದಾಗ, ಅದು ರಾಜಕೀಯ ಭೇಟಿ ಅಲ್ಲ ಎಂದು ಗೊತ್ತಾಗಿದೆ. ಡಿಕೆಶಿ ಒಡೆತನದ ಮಾಲ್ ವೊಂದರಲ್ಲಿ ಮಲ್ಟಿಪ್ಲೆಕ್ಸ್ ಚಿತ್ರಮಂದಿರದ ಉದ್ಘಾಟನೆಗೆ ಸುದೀಪ್ ಅವರನ್ನು ಆಹ್ವಾನಿಸಲು ಹೋಗಿದ್ದರು ಎಂದು ಹೇಳಲಾಗುತ್ತಿದೆ. ಡಿಕೆಶಿಗೆ ನಲಪಾಡ್ ಕೂಡ ಜೊತೆಯಾಗಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026775 0 0 0
<![CDATA[ಕೇರಳದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ 2 ರೂ. ಏರಿಕೆ]]> https://publictv.in/kerala-budget-2023-petrol-diesel-prices-to-increase-by-rs-2-per-litre/ Fri, 03 Feb 2023 07:05:36 +0000 https://publictv.in/?p=1026786 ತಿರುವನಂತಪುರ: ಕೇರಳದಲ್ಲಿ (Kerala) ಪ್ರತಿ ಲೀಟರ್‌ ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆ 2 ರೂ. ಏರಿಕೆಯಾಗಲಿದೆ.

ಶುಕ್ರವಾರ ಹಣಕಾಸು ಸಚಿವ ಕೆಎನ್ ಬಾಲಗೋಪಾಲ್ ಅವರು ವಿಧಾನಸಭೆಯಲ್ಲಿ 2023-24ನೇ ಸಾಲಿನ ಬಜೆಟ್‌ (Kerala Budget 2023) ಮಂಡಿಸಿದ್ದಾರೆ. ಇದನ್ನೂ ಓದಿ: 72 ಗಂಟೆಯ ಒಳಗಡೆ ಅದಾನಿ ಗ್ರೂಪ್‌ ಬಗ್ಗೆ ಸೆಬಿ ಸ್ಪಷ್ಟನೆ ನೀಡಬೇಕು: ಹರೀಶ್‌ ಸಾಳ್ವೆ

ಈ ವೇಳೆ ಪೆಟ್ರೋಲ್, ಡೀಸೆಲ್ ಮತ್ತು ಭಾರತೀಯ ನಿರ್ಮಿತ ವಿದೇಶಿ ಮದ್ಯ (IMFL) ಮೇಲೆ ಸಾಮಾಜಿಕ ಭದ್ರತಾ ಸೆಸ್ ವಿಧಿಸಲಾಗುವುದು ಎಂದು ಹಣಕಾಸು ಸಚಿವರು ಘೋಷಿಸಿದರು.

ಕೇರಳದಲ್ಲಿ ಶುಕ್ರವಾರ ಪ್ರತಿ ಲೀಟರ್‌ ಪೆಟ್ರೋಲ್‌ ಬೆಲೆ 107.44 ರೂ. ಇದ್ದರೆ ಡೀಸೆಲ್‌ ಬೆಲೆ 96.26 ರೂ. ಇದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026786 0 0 0
<![CDATA[`ಕಾಂತಾರ' ಸಿನಿಮಾ ನೋಡಿ ಆಸ್ಪತ್ರೆಗೆ ದಾಖಲಾಗಿದ್ದ ಸೋನು ಶ್ರೀನಿವಾಸ್ ಗೌಡ]]> https://publictv.in/bigg-boss-sonu-srinivas-gowda-reaction-about-kantara-film/ Fri, 03 Feb 2023 07:20:03 +0000 https://publictv.in/?p=1026793 ಬಾಕ್ಸಾಫೀಸ್‌ನಲ್ಲಿ `ಕಾಂತಾರ' (Kantara) ಕೋಟಿ ಕೋಟಿ ಲೂಟಿ ಮಾಡಿ ದಾಖಲೆ ಬರೆದ ಸಿನಿಮಾವಾಗಿದೆ. ಈ ಚಿತ್ರದ ಮೂಲಕ ಡಿವೈನ್ ಸ್ಟಾರ್ ಆಗಿ ರಿಷಬ್ ಶೆಟ್ಟಿ (Rishab Shetty) ಮಿಂಚ್ತಿದ್ದಾರೆ. `ಕಾಂತಾರ' ಸಿನಿಮಾ ಕಥೆಗೆ ಇಡೀ ದೇಶವೇ ಹಾಡಿ ಹೊಗಳುತ್ತಿದೆ. ಹೀಗಿರುವಾಗ `ಕಾಂತಾರ' ಚಿತ್ರ ನೋಡಿ ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ (Sonu Srinivas Gowda) ಜ್ವರ ಬಂದಿತ್ತಂತೆ. ಈ ಹಿಂದಿನ ವಿಚಾರವನ್ನು ಸೋನು ಇದೀಗ ರಿವೀಲ್ ಮಾಡಿದ್ದಾರೆ.

ಸೋಷಿಯಲ್ ಮೀಡಿಯಾ ಸೆನ್ಸೆಷನಲ್ ಸ್ಟಾರ್ ಆಗಿ ಗುರುತಿಸಿಕೊಂಡಿದ್ದ ಸೋನು, ಬಿಗ್ ಬಾಸ್ ಒಟಿಟಿಯಲ್ಲಿ (Bigg Boss Kannada Ott) ತಮ್ಮದೇ ಶೈಲಿಯಲ್ಲಿ ಛಾಪು ಮೂಡಿಸಿದ್ದರು. ದೊಡ್ಮನೆಯಿಂದ ಬಂದ ಮೇಲೆ ಮೊದಲು ನೋಡಿದ್ದೆ ಕಾಂತಾರ ಸಿನಿಮಾವಾಗಿದ್ದು, ಚಿತ್ರ ನೋಡಿದ ಅನುಭವದ ಬಗ್ಗೆ ಮಾತನಾಡಿದ್ದಾರೆ.

ನನ್ನ ಸ್ನೇಹಿತರು `ಕಾಂತಾರ' ಸಿನಿಮಾ ನೋಡು ಎಂದು ಹೇಳಿದ್ದರು. ಆಗ ನಾನು ಸಿನಿಮಾ ನೋಡುವ ಆಸಕ್ತಿ ಕಳೆದುಕೊಂಡಿದ್ದೆ. ಬಿಗ್ ಬಾಸ್ ಮನೆಯಿಂದ ಹೊರ ಬಂದ ನಂತರ ಹೊರ ಹೋಗಲು ನನಗೆ ಮನಸ್ಸು ಇರಲಿಲ್ಲ. ಎಲ್ಲರು ಹೇಳುತ್ತಿದ್ದಾರೆ ಎಂದು ರಾತ್ರಿ ಶೋಗೆ ಅಕ್ಕನನ್ನು ಕರೆದುಕೊಂಡು ಹೋದೆ. ಸಿನಿಮಾ ಪೂರ್ತಿ ಇರುವುದು ಮಂಗಳೂರು ಭಾಷೆಯಲ್ಲಿ, ಆರಂಭದಲ್ಲಿ ಸಿನಿಮಾ ಏನೂ ಅರ್ಥವಾಗುತ್ತಿರಲಿಲ್ಲ. ಹಾಗೆ ಹೋಗ್ತಾ ಹೋಗ್ತಾ ಸಿನಿಮಾ ಸೂಪರ್ ಆಗಿದೆ. ಚಿತ್ರದ ಕೊನೆ 20 ನಿಮಿಷ ಇದ್ಯಲ್ಲ ಗುರು ಸೂಪರ್ ಎಂದು ವಾಹಿನಿಯ ಸಂದರ್ಶನದಲ್ಲಿ ಸೋನು ಮಾತನಾಡಿದ್ದಾರೆ. ಇದನ್ನೂ ಓದಿ: ಡಿ.ಕೆ ಶಿವಕುಮಾರ್ ಜೊತೆ ಕಾಣಿಸಿಕೊಂಡ ಕಿಚ್ಚ ಸುದೀಪ್ : ಕುತೂಹಲ ಮೂಡಿಸಿದ ಭೇಟಿ

`ಕಾಂತಾರಾ' ಸಿನಿಮಾ ನೋಡಿ ಕೊಂಡು ಮನೆಗೆ ಬಂದು ಮಲಗಿದ್ದಾಗ ರಾತ್ರಿ ನನಗೆ ಚಳಿ ಜ್ವರ ಬಂದಿತ್ತು. ಸ್ವಲ್ಪ ಆರೋಗ್ಯ ಕೆಟ್ಟಿತ್ತು, ಜೊತೆಗೆ ಈ ಚಳಿ ಜ್ವರ ಇದ್ದ ಕಾರಣ ಆಸ್ಪತ್ರೆಗೆ ಹೋದೆ ಎರಡು ವಾರಗಳ ಕಾಲ ಆಸ್ಪತ್ರೆಯಲ್ಲಿದ್ದೆ. ಬೆಂಗಳೂರಿನಲ್ಲಿ ಒಂದು ವಾರ ಮಂಡ್ಯದಲ್ಲಿ ಒಂದು ವಾರ ಆಸ್ಪತ್ರೆಯಲ್ಲಿದ್ದೆ. ಈ ಚಿತ್ರದ ಕೊನೆ 20 ನಿಮಿಷ ನೋಡಿ ನನಗೆ ಹೇಗೆ ಅನಿಸಿತ್ತು ಅಂದ್ರೆ ಈ ರೀತಿಯ ಸಿನಿಮಾಗಳನ್ನು ಮಾಡಲು ಹೇಗೆ ಸಾಧ್ಯ. ಕೆಲವೊಂದು ಸಿನಿಮಾಗಳಲ್ಲಿ ತುಂಬಾ ಗ್ರಾಫಿಕ್ಸ್ ಮಾಡಿರುತ್ತಾರೆ ಆದರೆ `ಕಾಂತಾರ' ತುಂಬಾ ಸಿಂಪಲ್ ಮತ್ತು ವಿಭಿನ್ನವಾಗಿ ಮಾಡಿದ್ದಾರೆ ಎಂದು ಚಿತ್ರದ ಬಗ್ಗೆ ಸೋನು ಹಾಡಿ ಹೊಗಳಿದ್ದಾರೆ.

ಬಿಗ್ ಬಾಸ್ ಒಟಿಟಿ ನಂತರ ಈಗ ಸಿನಿಮಾಗಾಗಿ ಸೋನು ಎದುರು ನೋಡ್ತಿದ್ದಾರೆ. ಸೋನು ಅವರದ್ದೇ ಯೂಟ್ಯೂಬ್, ಸೋಷಿಯಲ್ ಮೀಡಿಯಾ ಪ್ರಮೋಷನ್ ಅಂತಾ ಬ್ಯುಸಿಯಾಗಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026793 0 0 0
<![CDATA[ಪ್ರವಾಸಿಗರೇ ಹಾಂಕಾಂಗ್‌ಗೆ ಬನ್ನಿ - 5 ಲಕ್ಷ ವಿಮಾನ ಟಿಕೆಟ್ ಫ್ರೀ]]> https://publictv.in/hong-kong-offers-5-lakhs-free-flight-tickets-for-tourists-starts-promotion-campaign/ Fri, 03 Feb 2023 07:14:20 +0000 https://publictv.in/?p=1026795 ಬೀಜಿಂಗ್: ಕೊರೊನಾ ವ್ಯಾಪಕತೆಯಿಂದ ಚೇತರಿಸಿಕೊಂಡಿರುವ ವಿಶ್ವಪ್ರಸಿದ್ಧ ಪ್ರವಾಸಿ ತಾಣ ಹಾಂಕಾಂಗ್ (Hong Kong) ಇದೀಗ ಬಂಪರ್ ಆಫರ್‌ನೊಂದಿಗೆ ಪ್ರವಾಸಿಗರನ್ನ ಸ್ವಾಗತಿಸಲು ಸಜ್ಜಾಗಿದೆ. ಅದರ ಪ್ರಚಾರಾಂದೋಲನದ ಭಾಗವಾಗಿ 5 ಲಕ್ಷ ವಿಮಾನ ಪ್ರಯಾಣದ ಟಿಕೆಟ್‌ಗಳನ್ನು (Flight Tickets) ಪ್ರವಾಸಿಗರಿಗೆ ಉಚಿತವಾಗಿ ನೀಡುವುದಾಗಿಯೂ ಘೋಷಣೆ ಮಾಡಿದೆ.

`ಹಲೋ, ಹಾಂಕಾಂಗ್' (Hello Hong Kong) ಹೆಸರಲ್ಲಿ ಸರ್ಕಾರ ಮರು ಬ್ರ‍್ಯಾಂಡಿಂಗ್ ಅಭಿಯಾನ ಶುರುಮಾಡಿದೆ. ವಿಶ್ವದ ಪ್ರವಾಸಿಗರನ್ನ ಆಕರ್ಷಿಸುವುದು ಇದರ ಉದ್ದೇಶವಾಗಿದೆ. ಅಲ್ಲದೇ ಬರುವವರಿಗೆ `ಐಸೊಲೇಶನ್ ಆಗಲಿ, ಕ್ವಾರಂಟೈನ್ ಆಗಲಿ ಅಥವಾ ನಿರ್ಬಂಧಗಳಾಗಲಿ ಇರುವುದಿಲ್ಲ, ಪ್ರವಾಸಿಗರು ಭೇಟಿ ನೀಡಬಹುದು. ಇದನ್ನೂ ಓದಿ: ಯುದ್ಧ ವಿಮಾನಗಳನ್ನು ಕಳುಹಿಸುತ್ತೇವೆ – ಉಕ್ರೇನ್ ಬೆಂಬಲಕ್ಕೆ ನಿಂತ ಬ್ರಿಟನ್

ಈ ಕೊಡುಗೆಯು ಮಾರ್ಚ್‌ನಲ್ಲಿ ಆರಂಭವಾಗುತ್ತದೆ. ಸ್ಥಳೀಯ ಏರ್‌ಲೈನ್ಸ್ ಕ್ಯಾಥೆ ಪೆಸಿಫಿಕ್ (Airlines Cathay Pacific), ಎಚ್‌ಕೆ ಎಕ್ಸ್‌ಪ್ರೆಸ್‌ ಮತ್ತು ಹಾಂಕಾಂಗ್ ಏರ್‌ಲೈನ್ಸ್‌ನಿಂದ (Hong Kong Airlines)ಉಚಿತ ಟಿಕೆಟ್ ವಿತರಿಸಲಾಗುತ್ತದೆ. ಬೇಸಿಗೆಯಲ್ಲಿ ಇನ್ನೂ 80,000 ಟಿಕೆಟ್‌ಗಳನ್ನು ನೀಡಲಾಗುವುದು ಎಂದು ಘೋಷಣೆ ಮಾಡಿದೆ.

ಶೂನ್ಯ ಕೋವಿಡ್ ನೀತಿ, ಕಠಿಣ ಕ್ವಾರಂಟೈನ್ ನೀತಿಯಿಂದ ಹಾಂಕಾಂಗ್ ತತ್ತರಿಸಿತ್ತು. ಪ್ರವಾಸಿಗರು ಬಾರದ ಕಾರಣ ಇಲ್ಲಿನ ಆರ್ಥಿಕ ವ್ಯವಸ್ಥೆಯೂ ಕುಸಿದಿತ್ತು. ಈಗ ಹಾಂಕಾಂಗ್ ಕೊರೊನಾಮುಕ್ತವಾಗಿದ್ದು, ಮತ್ತೆ ಪ್ರವಾಸಿಗಳನ್ನು ಸೆಳೆಯಲು ಮುಂದಾಗಿದೆ. ಇದನ್ನೂ ಓದಿ: ಅಮೆರಿಕದ ಅಣ್ವಸ್ತ್ರ ತಾಣದ ಮೇಲೆ ಚೀನಾದ ಬೇಹುಗಾರಿಕಾ ಬಲೂನು ಹಾರಾಟ

ಹಾಂಕಾಂಗ್ 2022ರಲ್ಲಿ ಕೇವಲ 6 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದರು. 2018ರ ಅಂಕಿ- ಅಂಶಕ್ಕೆ ಹೋಲಿಸಿದರೆ ಇದು ಕಡಿಮೆಯಾಗಿದೆ. ಅಲ್ಲದೇ ಕಳೆದ ವರ್ಷದ 1.40 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಹಾಂಗ್ ಕಾಂಗ್ ತೊರೆದಿದ್ದರು. ಕಳೆದ ಮೂರು ವರ್ಷದಲ್ಲಿ 130 ಅಂತಾರಾಷ್ಟ್ರೀಯ ಕಂಪನಿಗಳ ಕಚೇರಿ ಬಂದ್ ಆಗಿವೆ. ಇದರಿಂದ ಆರ್ಥಿಕತೆ ಶೇ.3.5 ರಷ್ಟು ಕುಗ್ಗಿತು ಎಂದು ವರದಿಯಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026795 0 0 0
<![CDATA[ಆದಿಲ್ ಬೇರೆ ಹುಡುಗಿ ಜೊತೆ ಸಂಬಂಧ ಇಟ್ಟುಕೊಂಡಿದ್ದಾನೆ : ಕಣ್ಣೀರಿಟ್ಟ ನಟಿ ರಾಖಿ ಸಾವಂತ್]]> https://publictv.in/adil-is-in-a-relationship-with-another-girl-tearful-actress-rakhi-sawant/ Fri, 03 Feb 2023 07:35:04 +0000 https://publictv.in/?p=1026801 ಬಾಲಿವುಡ್ ನಟಿ ರಾಖಿ ಸಾವಂತ್ (Rakhi Sawant) ಮತ್ತು ಮೈಸೂರು (Mysore) ಹುಡುಗ ಆದಿಲ್ (Adil) ಮದುವೆ (Marriage) ವಿಚಾರ ಮತ್ತೆ ಹಾದಿರಂಪ ಬೀದಿ ರಂಪ ಆಗಿದೆ. ಕ್ಯಾಮೆರಾಗಳ ಮುಂದೆ ಗೆಳೆಯ ಆದಿಲ್ ನನ್ನು ಹಾಡಿ ಹೊಗಳುತ್ತಿದ್ದ ರಾಖಿ, ಇದೀಗ ಅವನ ಬಗ್ಗೆ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಬೇರೆ ಹುಡುಗಿಯ ಜೊತೆ ಅವನು ಸಂಬಂಧವನ್ನು ಹೊಂದಿದ್ದಾನೆ ಎಂದು ಕಣ್ಣೀರು ಇಟ್ಟಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ತಾವು ಆದಿಲ್ ಜೊತೆ ಮದುವೆ ಆಗಿರುವುದಾಗಿ ರಾಖಿ ಘೋಷಣೆ ಮಾಡಿದರು. ಈ ವಿಚಾರ ಆದಿಲ್ ಮನೆಯವರಿಗೆ ಗೊತ್ತಾಗಿ ತಮಗೆ ತೊಂದರೆ ಆಗುತ್ತಿದೆ ಎನ್ನುವ ಸಂಕಟವನ್ನೂ ಅವರು ಹಂಚಿಕೊಂಡಿದ್ದರು. ಆದಿಲ್ ಮನೆಯವರು ತನ್ನ ಪತಿಯ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಮ್ಮ ಮದುವೆ ಎಲ್ಲಿ ಮುರಿದು ಬೀಳುತ್ತದೆಯೋ ಎನ್ನುವ ಭಯ ಇದೆ. ಮೈಸೂರಿನವರು ನಮ್ಮನ್ನು ರಕ್ಷಿಸಬೇಕು ಎಂದು ಮನವಿ ಮಾಡಿಕೊಂಡಿದ್ದರು. ಅಲ್ಲದೇ, ಆದಿಲ್ ತಮ್ಮ ಮದುವೆ ಬಗ್ಗೆ ಘೋಷಣೆ ಮಾಡಬೇಕು ಎಂದೂ ಒತ್ತಾಯಿಸಿದ್ದರು. ಇದನ್ನೂ ಓದಿ: ಡಿ.ಕೆ ಶಿವಕುಮಾರ್ ಜೊತೆ ಕಾಣಿಸಿಕೊಂಡ ಕಿಚ್ಚ ಸುದೀಪ್ : ಕುತೂಹಲ ಮೂಡಿಸಿದ ಭೇಟಿ

ತಮ್ಮ ಮದುವೆ ವಿಚಾರ ಹಾಗೂ ಫೋಟೋಗಳನ್ನು ರಾಖಿ ಸಾವಂತ್ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡುತ್ತಿದ್ದಂತೆಯೇ ಅನಿವಾರ್ಯವಾಗಿ ಆದಿಲ್ ಕೂಡ ಒಪ್ಪಿಕೊಳ್ಳಬೇಕಾಯಿತು. ಆನಂತರ ಒಟ್ಟಿಗೆ ನಗುನಗುತ್ತಾ ಕ್ಯಾಮೆರಾಗೆ ಪೋಸ್ ಕೊಟ್ಟಿತ್ತು ಜೋಡಿ. ಇದೀಗ ರಾಖಿ ಮತ್ತೆ ಕಣ್ಣೀರು ಹಾಕಿದ್ದಾರೆ. ಆದಿಲ್ ಜೊತೆಗಿನ ಮದುವೆಯನ್ನು ಉಳಿಸಿಕೊಳ್ಳಬೇಕು. ಅವನ ಜೊತೆ ಸಂಬಂಧ ಹೊಂದಿರುವ ಹುಡುಗಿಗೆ ಅರ್ಥ ಮಾಡಿಸಬೇಕು ಎಂದು ಅವರು ಹೇಳಿದ್ದಾರೆ.

ಆದಿಲ್ ಗೆ ಹಲವಾರು ಬಾರಿ ಎಚ್ಚರಿಕೆ ಕೊಟ್ಟಿದ್ದೇನೆ. ತಿದ್ದಿಕೊಳ್ಳಲೂ ತಿಳಿಸಿರುವೆ. ಆದರೆ, ಅವನು ತಿದ್ದಿಕೊಳ್ಳುತ್ತಿಲ್ಲ. ಮದುವೆ ಅನ್ನುವುದು ದೊಡ್ಡ ವಿಚಾರ. ನಾನು ಈ ಮದುವೆಯನ್ನು ಉಳಿಸಿಕೊಳ್ಳಲೇಬೇಕು. ಆ ಹುಡುಗಿಯನ್ನು ಬಿಟ್ಟು ಅವನು ಬರಬೇಕು. ಅವನು ನಮ್ಮ ಮದುವೆಯ ವಿಚಾರವನ್ನು ಯಾಕೆ ಗುಟ್ಟಾಗಿ ಇಟ್ಟಿದ್ದ ಎನ್ನುವುದು ಈಗ ಗೊತ್ತಾಗುತ್ತಿದೆ. ಇಂಥದ್ದೊಂದು ಅಫೇರ್ ಇಟ್ಟುಕೊಳ್ಳಲು ಅವನು ನಾಟಕ ಮಾಡಿದ ಎಂದು ರಾಖಿ ಕ್ಯಾಮೆರಾಗಳ ಮುಂದೆ ಕಣ್ಣೀರು ಹಾಕುತ್ತಾ ಹೇಳಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026801 0 0 0
<![CDATA[6 ತಿಂಗಳ ಹಿಂದೆ ನೇಣಿಗೆ ಶರಣಾದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ]]> https://publictv.in/dead-body-of-a-woman-was-found-after-she-had-hanged-herself-6-months-ago-at-bengaluru/ Fri, 03 Feb 2023 07:51:43 +0000 https://publictv.in/?p=1026807 ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಹುಳಿಮಾವು ಅಕ್ಷಯ ನಗರದ ಚಿಕನ್ ಕೌಂಟಿ ಹಿಂಭಾಗದಲ್ಲಿ 6 ತಿಂಗಳ ಹಿಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಸ್ಥಿತಿಯಲ್ಲಿ ಮೃತದೇಹವೊಂದು (Dead Body) ಪತ್ತೆಯಾಗಿದೆ.

ವ್ಯಕ್ತಿಯೊಬ್ಬರು ಕೊಟ್ಟ ಮಾಹಿತಿ ಆಧಾರದಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರೇ ಆ ದೃಶ್ಯವನ್ನು ನೋಡಿ ಆಘಾತಕ್ಕೊಳಗಾಗಿದ್ದರು. ಏಕೆಂದರೆ ಬೆಂಗಳೂರಿನಂತಹ ಜನನಿಬಿಡ ಮಹಾನಗರದಲ್ಲಿ ಈ ರೀತಿ ಮೃತದೇಹವೊಂದು ಅಸ್ತಿಪಂಜರದ ರೂಪದಲ್ಲಿ ನೇಣಿಗೆ ಶರಣಾದ ಸ್ಥಿತಿಯಲ್ಲಿ ಇಷ್ಟೊಂದು ತಡವಾಗಿ ಪತ್ತೆಯಾಗಿದ್ದರಿಂದ ಪೊಲೀಸರಿಗೂ ಎದೆಬಡಿತ ಹೆಚ್ಚಾಗುವಂತೆ ಮಾಡಿತ್ತು.

ಘಟನೆ ಜಾಡು ಹಿಡಿದ ಪೊಲೀಸರು: ಸ್ಥಳದಲ್ಲಿ ಪರಿಶೀಲನೆ ನಡೆಸಿದ ಪೊಲೀಸರು ಇದು ಸುಮಾರು 6-7 ತಿಂಗಳುಗಳ ಹಿಂದೆ ನಡೆದಿರುವ ಘಟನೆ ಎಂದು ಅಂದಾಜಿಸಿದ್ದಾರೆ. ಸ್ಥಳದಲ್ಲಿರುವ ಕೆಲ ಸಾಕ್ಷ್ಯಗಳ ಅಧಾರದ ಮೇಲೆ ತನಿಖೆ ಪ್ರಾರಂಭಿಸಿರುವ ಪೊಲೀಸರಿಗೆ ಇದು ಮಹಿಳೆಯಾ? ಯುವತಿಯಾ? ಇದು ಆತ್ಮಹತ್ಯೆನಾ? ಅಥವಾ ಕೊಲೆಯಾ? ಎನ್ನುವುದರ ಬೆನ್ನು ಬಿದ್ದಿದ್ದಾರೆ.

ಬಳಿಕ ನಗರದಲ್ಲಿ ಕಳೆದ 6 ತಿಂಗಳಲ್ಲಿ ಕಾಣೆಯಾದವರ ದೂರಿನ ಪಟ್ಟಿಯನ್ನು ಜಾಲಾಡಿದ್ದಾರೆ. ಮರದಲ್ಲಿ ನೇತಾಡುತ್ತಿದ್ದ ಅಸ್ಥಿಪಂಜರದ ಮೂಳೆಯ ಡಿಎನ್‌ಎ ಸ್ಯಾಂಪಲ್ ಅನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದಾರೆ.

ಒಂದೇ ದಿನದಲ್ಲಿ ರಹಸ್ಯ ಬಯಲು: ನಾಪತ್ತೆ ದೂರುಗಳ ಪಟ್ಟಿಯನ್ನು ಪೊಲೀಸರು ಹೊರ ತೆಗೆದಾಗ ಕಳೆದ ವರ್ಷ ಜುಲೈನಲ್ಲಿ ಹುಳಿಮಾವು ಠಾಣೆಯಲ್ಲಿ ನೇಪಾಳಿ ಮಹಿಳೆ (Woman) ನಾಪತ್ತೆ ಕೇಸ್ ದಾಖಲಾಗಿರುವುದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ಸಿಕ್ಕ ವಸ್ತುಗಳನ್ನೆಲ್ಲಾ ಹೋಲಿಕೆ ಮಾಡಿ ನೋಡಿದಾಗ ಇದು ಅದೇ ಮಹಿಳೆಯ ಶವ ಎಂಬುದು ತಿಳಿದುಬಂದಿದೆ.

ನೇಪಾಳ ಮೂಲದ ಮಹಿಳೆ ಪುಷ್ಪದಾಮಿ ನೇಣಿಗೆ ಶರಣಾಗಿರುವ ಮಹಿಳೆ ಎಂಬುದು ತಿಳಿದುಬಂದಿದೆ. ಕುಟುಂಬ ಕಲಹದ ಹಿನ್ನೆಲೆ ಆಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಮೂಡಿದೆ. ಆಕೆಯ ಮೃತದೇಹ ಪತ್ತೆಯಾಗಿರುವ ಸ್ಥಳದಲ್ಲಿ ಚಪ್ಪಲಿ, ನೆಕ್ಲೆಸ್ ಹಾಗೂ ಇತರ ಕೆಲವು ವಸ್ತುಗಳೂ ಪತ್ತೆಯಾಗಿದೆ ಎಂದು ಅಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬಾ ಹೇಳಿದ್ದಾರೆ. ಇದನ್ನೂ ಓದಿ: ಸಾಲಗಾರರ ಕಾಟಕ್ಕೆ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆಗೆ ಯತ್ನ

6 ತಿಂಗಳ ಹಿಂದೆ ಮಹಿಳೆ ನೇಣಿಗೆ ಶರಣಾಗಿದ್ದರೂ ಇದು ಯಾರ ಕಣ್ಣಿಗೂ ಕಾಣಿಸಲಿಲ್ಲವೇ ಎಂಬ ಪ್ರಶ್ನೆ ಮೂಡಿದೆ. ಏಕೆಂದರೆ ಈ ಪ್ರದೇಶದಲ್ಲಿ ದನ-ಕರು ಮೇಯಿಸಲು, ಕ್ರಿಕೆಟ್ ಆಡಲು ಜನರು ಬರುತ್ತಿರುತ್ತಾರೆ. ಜನನಿಬಿಡ ಜಾಗವಾಗಿದ್ದರೂ ಇಷ್ಟು ದಿನ ಏಕೆ ಯಾರ ಕಣ್ಣಿಗೂ ಬಿದ್ದಿರಲಿಲ್ಲ ಎಂದು ಪೊಲೀಸರು ಅಚ್ಚರಿಪಟ್ಟಿದ್ದಾರೆ. ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ನಲ್ಲಿ ನೀರಿನ ಸಮಸ್ಯೆ ಆಯ್ತು – ಈಗ ಆಹಾರ ಸಮಸ್ಯೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026807 0 0 0
<![CDATA[ನನಗೆ ಸಚಿವ ಸ್ಥಾನ ಬೇಡ, ನನ್ನನ್ನ ಮಂತ್ರಿ ಮಾಡುವ ಅವಶ್ಯಕತೆ ಇಲ್ಲ - ಈಶ್ವರಪ್ಪ]]> https://publictv.in/i-dont-want-minister-position-ks-eshwarappa-statement/ Fri, 03 Feb 2023 08:03:09 +0000 https://publictv.in/?p=1026812 ಬೆಂಗಳೂರು: ನನಗೆ ಸಚಿವ ಸ್ಥಾನ ಬೇಡ, ಇನ್ನು ನನ್ನನ್ನು ಮಂತ್ರಿ ಮಾಡುವ ಅವಶ್ಯಕತೆಯೂ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಮಂತ್ರಿ ಮಾಡುವ ಅವಶ್ಯಕತೆ ಇಲ್ಲ. ಇದನ್ನು ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ತಿಳಿಸಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಅಮೆರಿಕದ ಅಣ್ವಸ್ತ್ರ ತಾಣದ ಮೇಲೆ ಚೀನಾದ ಬೇಹುಗಾರಿಕಾ ಬಲೂನು ಹಾರಾಟ

ಸಂತೋಷ್ ಪಾಟೀಲ್ (Santosh Patil) ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಅಂತಾ ಯಾರಿಗೂ ಕನಸು ಬಿದ್ದಿರಲಿಲ್ಲ. ಅವರು ಮಲಗಿದ್ದು ಒಂದು ಕಡೆ. ಪತ್ರ ಸಿಕ್ಕಿದ್ದು ಮತ್ತೊಂದು ಕಡೆ. ಆದ್ರೂ ನನಗೆ ಕ್ಲಿನ್ ಚಿಟ್ ಸಿಕ್ಕಿದೆ. ಬಳಿಕ ಕಾರ್ಯಕರ್ತರ ಅಪೇಕ್ಷೆ ಮೇರೆಗೆ ಸಂಪುಟ ವಿಸ್ತರಣೆ ಮಾಡುವಂತೆ ಸಿಎಂಗೆ ಮನವಿ ಮಾಡಿದ್ದೆ. ಸಿಎಂ ಮಂತ್ರಿಮಾಡ್ತೀನಿ ಅಂತಾ ಭರವಸೆ ನೀಡಿದ್ರು. ಆದ್ರೆ ಈಗ ಅವರಿಗೆ ಏನೇನು ಸಮಸ್ಯೆ ಇದೆಯೋ ಅನ್ನೋದು ಗೊತ್ತಿಲ್ಲ. ಪಕ್ಷ ಮತ್ತು ಸರ್ಕಾರಕ್ಕೆ ಸಮಸ್ಯೆ ಮಾಡಲು ನಾನು ತಯಾರಿಲ್ಲ. ನಾನೀಗಾಗಲೇ ಅನೇಕ ಇಲಾಖೆಗಳನ್ನು ನೋಡಿದ್ದೇನೆ. ಹಾಗಾಗಿ ನನಗೆ ಸಚಿವ ಸ್ಥಾನ ಬೇಡ ಎಂದು ಸಿಎಂಗೆ ಹೇಳಿಬಂದಿರುವುದಾಗಿ ತಿಳಿಸಿದ್ದಾರೆ.

`ವಿಷಕನ್ಯೆ'ಯಿಂದ ಕಾಂಗ್ರೆಸ್ ಹಾಳಾಗ್ತಿದೆ, ಡಿಕೆಶಿ ಗರ್ಲ್‌ಫ್ರೆಂಡ್‌ ಜೊತೆ ಮಾತನಾಡಿದ ಆಡಿಯೋ ಇದೆ: ಜಾರಕಿಹೊಳಿ

ಇದೇ ವೇಳೆ ಸಿಡಿ ಕೇಸ್ (CD Case) ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿಡಿ ವಿಚಾರ ರಾಜ್ಯಕ್ಕೆ ಒಂದು ಕಪ್ಪು ಚುಕ್ಕೆ. ಸಿಡಿ ಇವೆ, ಸಿಬಿಐಗೆ ವಹಿಸಬೇಕು ಅಂತಾ ರಮೇಶ್ ಜಾರಕಿಹೊಳಿ (Ramesh Jarkiholi) ಹೇಳಿದ್ದಾರೆ. ಸತ್ಯಾಂಶ ಏನಿದೆ ಅನ್ನೋದು ತನಿಖೆಯಿಂದಲೇ ಹೊರಬರಬೇಕು. ಹಾಗಾಗಿ ಸರ್ಕಾರವೂ ಸಿಡಿ ಕೇಸ್ ಅನ್ನು ಸಿಬಿಐಗೆ ವಹಿಸಲಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: `ವಿಷಕನ್ಯೆ’ಯಿಂದ ಕಾಂಗ್ರೆಸ್ ಹಾಳಾಗ್ತಿದೆ, ಡಿಕೆಶಿ ಗರ್ಲ್‌ಫ್ರೆಂಡ್‌ ಜೊತೆ ಮಾತನಾಡಿದ ಆಡಿಯೋ ಇದೆ: ಜಾರಕಿಹೊಳಿ

ಶಿವಮೊಗ್ಗದಲ್ಲಿ (Shivamogga) ಶಾಂತಿ ನೆಲೆಸಬೇಕು ಎಂಬ ಡಿಕೆಶಿ (DK Shivakumar) ಹೇಳಿಕೆ ವಿಚಾರಕ್ಕೆ ತಿರುಗೇಟು ನೀಡಿದ ಈಶ್ವರಪ್ಪ, ಹರ್ಷನ ಕೊಲೆಯಾಗಿದ್ದಕ್ಕೆ ಬಿಜೆಪಿ ಕಾರ್ಯಕರ್ತರು, ಹಿಂದೂಗಳು ಸುಮ್ಮನೆ ಕುಳಿತುಕೊಳ್ಳಬೇಕಾ? ಪಿಎಫ್‌ಐ ಗೂಂಡಾ ಕೊಲೆ ಮಾಡಿದ ಬಳಿಕ ಅದನ್ನ ಖಂಡಿಸುವ ಪ್ರಯತ್ನವನ್ನೂ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಮಾಡಲಿಲ್ಲ. ಹಿಂದೂಗಳ ಕೊಲೆಯಾದ್ರೆ ಅವರಿಗೆ ಏನೂ ಬೇಜಾರಿಲ್ಲ, ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ನವರಿಗೆ ಖುಷಿಯಾಗುತ್ತೆ. ಆದ್ರೆ ಮುಸ್ಲಿಮರ ಹತ್ಯೆಯಾದ್ರೆ ಬಿಜೆಪಿ ಕಾರ್ಯಕರ್ತರ ಮೇಲೆ ಆಪಾದನೆ ಮಾಡ್ತಾರೆ ಎಂದು ಕಿಡಿ ಕಾರಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026812 0 0 0
<![CDATA[ಡಾಲಿ ನಟನೆಯ `ಹೊಯ್ಸಳ' ಚಿತ್ರದ ಬಿಗ್ ಅಪ್‌ಡೇಟ್ ಇಲ್ಲಿದೆ]]> https://publictv.in/dhananjay-hoysala-film-update/ Fri, 03 Feb 2023 08:30:07 +0000 https://publictv.in/?p=1026814 ಸ್ಯಾಂಡಲ್‌ವುಡ್‌ನ (Sandalwood) ಬಹುನಿರೀಕ್ಷಿತ ಸಿನಿಮಾ `ಹೊಯ್ಸಳ' (Hoysala) ಸಿನಿಮಾದ ಮೂಲಕ ನಟ ಧನಂಜಯ ಅಬ್ಬರಿಸಲು ರೆಡಿಯಾಗಿದ್ದಾರೆ. ಹೊಸ ಸಿನಿಮಾ ಅಪ್‌ಡೇಟ್ ಹೇಳುವ ಮೂಲಕ ಡಾಲಿ (Dali) ಅಭಿಮಾನಿಗಳಿಗೆ ಈಗ ಚಿತ್ರತಂಡ ಸಿಹಿಸುದ್ದಿ ಕೊಡಲು ಸಜ್ಜಾಗಿದ್ದಾರೆ.

 
View this post on Instagram
 

A post shared by Dhananjaya KA (@dhananjaya_ka)

ಬಡವ ರಾಸ್ಕಲ್, ಹೆಡ್‌ಬುಷ್, ಪುಷ್ಪ ಸಿನಿಮಾಗಳ ಮೂಲಕ ಸದ್ದು ಮಾಡಿದ್ದ ನಟ ರಾಕ್ಷಸ ಡಾಲಿ (Dali) ಈಗ ಹೊಯ್ಸಳನಾಗಿ ಅಬ್ಬರಿಸಲು ಬರುತ್ತಿದ್ದಾರೆ. ಖಡಕ್ ಪೊಲೀಸ್ ಆಫೀಸರ್ ಆಗಿ ಡಾಲಿ ಬರುತ್ತಿದ್ದಾರೆ. ಇದನ್ನೂ ಓದಿ: ಆದಿಲ್ ಬೇರೆ ಹುಡುಗಿ ಜೊತೆ ಸಂಬಂಧ ಇಟ್ಟುಕೊಂಡಿದ್ದಾನೆ : ಕಣ್ಣೀರಿಟ್ಟ ನಟಿ ರಾಖಿ ಸಾವಂತ್

 
View this post on Instagram
 

A post shared by KRG Studios (@krgstudios)

ಇದೀಗ ಕೆಆರ್‌ಜಿ ಸಂಸ್ಥೆ (Krg)ನಿರ್ಮಾಣದ `ಹೊಯ್ಸಳ' ಚಿತ್ರದ ನಿರ್ಮಾಪಕ ಕಾರ್ತಿಕ್‌ ಗೌಡ (Karthik Gowda) ಹೊಸ ಅಪ್‌ಡೇಟ್‌ವೊಂದನ್ನ ನೀಡಿದ್ದಾರೆ. ಚಿತ್ರದ ವಿಶೇಷ ತುಣುಕನ್ನ ಶೇರ್ ಮಾಡಿ, ಫೆ.5ರಂದು ಚಿತ್ರದ ಬಗ್ಗೆ ವಿಶೇಷ ವಿಚಾರವನ್ನ ರಿವೀಲ್ ಮಾಡುವುದಾಗಿ ತಿಳಿಸಿದ್ದಾರೆ. ಬೆಳಿಗ್ಗೆ 9:27ಕ್ಕೆ ಚಿತ್ರದ ಬಗ್ಗೆ ಮೇಜರ್ ಅಪ್‌ಡೇಟ್‌ವೊಂದು ಸಿಗಲಿದೆ.

ಇನ್ನೂ `ಹೊಯ್ಸಳ' ಚಿತ್ರ ನೈಜ ಘಟನೆಯನ್ನು ಆಧರಿಸಿ ಸಿನಿಮಾ ಮಾಡಲಾಗಿದೆ. ಖಡಕ್ ಪೊಲೀಸ್ ಅಧಿಕಾರಿಯ ಕಥೆಯನ್ನ ತೆರೆ ಮೇಲೆ ತೋರಿಸಲಾಗುತ್ತಿದೆ. ಸಿನಿಮಾವನ್ನು ಉತ್ತರ ಕರ್ನಾಟಕದ ಬೆಳಗಾವಿಯಲ್ಲಿ ಚಿತ್ರೀಕರಿಸಲಾಗಿದೆ.

ಇನ್ನೂ `ಬಡವ ರಾಸ್ಕಲ್' ಚಿತ್ರದಲ್ಲಿ ಡಾಲಿ - ಅಮೃತಾ ಅಯ್ಯಂಗಾರ್ ಜೋಡಿ ಮೋಡಿ ಮಾಡಿತ್ತು. ಇದೀಗ ಈ ಸಿನಿಮಾದಲ್ಲೂ ಡಾಲಿಗೆ ನಾಯಕಿಯಾಗಿ ಅಮೃತಾ ನಟಿಸಿದ್ದಾರೆ. ಈ ವರ್ಷ ಮಾರ್ಚ್ 30ರಂದು ತೆರೆಗೆ ಅಪ್ಪಳಿಸಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026814 0 0 0
<![CDATA[ಶಾ ಭೇಟಿಯಾದ ರಮೇಶ್ ಜಾರಕಿಹೊಳಿ - ಸಿಬಿಐ ತನಿಖೆಗೆ ಮನವಿ]]> https://publictv.in/ramesh-jarakiholi-met-amit-shah-request-for-investigation-by-cbi-of-cd-case/ Fri, 03 Feb 2023 09:37:02 +0000 https://publictv.in/?p=1026817 ನವದೆಹಲಿ: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಸಿಡಿ ಪ್ರಕರಣ (CD Case) ದೆಹಲಿ (Delhi) ಅಂಗಳ ತಲುಪಿದೆ. ಈ ಬಗ್ಗೆ ಸಿಬಿಐ (CBI) ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ (Amit Shah) ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಮನವಿ ಮಾಡಿದ್ದಾರೆ.

ಅಮಿತ್ ಶಾ ಭೇಟಿಗಾಗಿ ಗುರುವಾರ ದೆಹಲಿಗೆ ತೆರಳಿದ್ದ ರಮೇಶ್ ಜಾರಕಿಹೊಳಿ ಶುಕ್ರವಾರ ಸಂಸತ್ ಭವನದಲ್ಲಿ ಭೇಟಿಯಾಗಿ ಸಾಕ್ಷ್ಯಗಳೊಂದಿಗೆ ಮನವಿ ಪತ್ರ ನೀಡಿ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಪರಿಶೀಲಿಸುವುದಾಗಿ ಅಮಿತ್ ಶಾ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಮಿತ್ ಶಾ ಭೇಟಿಗೂ ಮುನ್ನ ರಮೇಶ್ ಜಾರಕಿಹೊಳಿ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ ಈ ಬಗ್ಗೆ ಚರ್ಚೆ ನಡೆಸಿದ್ದರು. ಎಲ್ಲಾ ಅಗತ್ಯ ದಾಖಲೆಗಳಿದ್ದು ಈ ಬಗ್ಗೆ ಕ್ರಮ ಆದಲ್ಲಿ ದೊಡ್ಡ ರಾಜಕೀಯ ಲಾಭವಾಗಲಿದೆ ಎಂದು ಅವರಿಗೆ ವಿವರಿಸಿದ್ದರು. ಇದನ್ನೂ ಓದಿ: BBC ಸಾಕ್ಷ್ಯಚಿತ್ರ ನಿಷೇಧ – ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ಇದಾದ ಬಳಿಕ ಸಂಸತ್ ಭವನದಲ್ಲಿರುವ ಅಮಿತ್ ಶಾ ಕಚೇರಿಯಲ್ಲಿ ಭೇಟಿಯಾಗಿ ಅಗತ್ಯ ದಾಖಲೆಗಳೊಂದಿಗೆ ಮನವಿ ಪತ್ರ ನೀಡಿದ್ದು, ಪ್ರಕರಣದ ಬಗ್ಗೆ ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದಾರೆ. ರಾಜ್ಯದಲ್ಲಿ ಸದ್ದು ಮಾಡುತ್ತಿದ್ದ ಸಿಡಿ ಪ್ರಕರಣ ಈಗ ದೆಹಲಿ ಅಂಗಳ ತಲುಪಿದ್ದು, ಅದನ್ನು ಸಿಬಿಐ ಶಿಫಾರಸು ಮಾಡಲಾಗುತ್ತಾ ಎನ್ನುವ ಕುತೂಹಲ ಮೂಡಿದೆ. ಇದನ್ನೂ ಓದಿ: ಸುದೀಪ್ ಕಾಂಗ್ರೆಸ್ ಸೇರಿದರೆ ಸ್ವಾಗತ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026817 0 0 0
<![CDATA[BBC ಸಾಕ್ಷ್ಯಚಿತ್ರ ನಿಷೇಧ - ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್]]> https://publictv.in/bbc-documentary-ban-supreme-court-refuses-interim-relief-issues-notice-to-central-government/ Fri, 03 Feb 2023 08:52:21 +0000 https://publictv.in/?p=1026823 ನವದೆಹಲಿ: ಆನ್‌ಲೈನ್ ವೇದಿಕೆಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಬಿಸಿ ಸಿದ್ಧಪಡಿಸಿದ್ದ ಸಾಕ್ಷ್ಯಚಿತ್ರ (BBC Documentary) ಪ್ರಸಾರ ನಿಷೇಧಿಸಿರುವ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರಕ್ಕೆ (Government Of India) ಸುಪ್ರೀಂ ಕೋರ್ಟ್ (Supreme Court) ನೋಟಿಸ್ ಜಾರಿ ಮಾಡಿದೆ.

ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸಂಜೀವ್ ಖನ್ನಾ ಮತ್ತು ಎಂ.ಎಂ ಸುಂದ್ರೇಶ್ ಅವರ ದ್ವಿಸದಸ್ಯ ಪೀಠ ಯಾವುದೇ ಮಧ್ಯಂತರ ಆದೇಶ ನೀಡದೇ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಏಪ್ರಿಲ್‌ಗೆ ಮುಂದೂಡಿತು. ಇದನ್ನೂ ಓದಿ: ಚೀನಾ ಓಲೈಸಲು ಮೋದಿ ವಿರುದ್ಧ ಬಿಬಿಸಿ ಸಾಕ್ಷ್ಯಚಿತ್ರ: ಮಹೇಶ್‌ ಜೇಠ್ಮಾಲನಿ

ಬೆಂಗಳೂರಿನಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರ

2002ರ ಗುಜರಾತ್ ಗಲಭೆಗೆ ಸಂಬಂಧಿಸಿದ `ಇಂಡಿಯಾ: ದಿ ಮೋದಿ ಕ್ವಶ್ಚನ್' (India: The Modi Question) ಎಂಬ ಶೀರ್ಷಿಕೆಯ ಬಿಬಿಸಿ ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ನಿರ್ಬಂಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ವಕೀಲ ಎಂ.ಎಲ್ ಶರ್ಮಾ, ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ, ಪತ್ರಕರ್ತ ಎನ್. ರಾಮ್ ಹಾಗೂ ವಕೀಲ ಪ್ರಶಾಂತ್ ಭೂಷಣ್ (Prashant Bhushan) ಅವರು ಸಲ್ಲಿಸಿದ್ದರು.

ಹೈದರಾಬಾದ್ ವಿವಿ ಕ್ಯಾಂಪಸ್‌ನಲ್ಲಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ - ತನಿಖೆಗೆ ಆದೇಶ

ಫೆಬ್ರವರಿ 3ರಂದು ನಡೆದ ವಿಚಾರಣೆ ವೇಳೆ ಸರ್ಕಾರದ ಆದೇಶಕ್ಕೆ ತಡೆ ನೀಡಬೇಕು. ಸಾರ್ವಜನಿಕ ವಲಯದಲ್ಲಿ ಪ್ರಸಾರಕ್ಕೆ ಅವಕಾಶ ನೀಡಬೇಕು ಎಂದು ವಾದಿಸಲಾಯಿತು. ಇದನ್ನೂ ಓದಿ: ಮೋದಿ ವಿರುದ್ಧದ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ರಷ್ಯಾ ಆಕ್ರೋಶ

ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಕೇಂದ್ರ ಸರ್ಕಾರದ ಅಭಿಪ್ರಾಯ ಕೇಳದೆ ಯಾವುದೇ ಆದೇಶ ನೀಡಲು ಸಾಧ್ಯವಿಲ್ಲ, ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಬಳಿಕ ಈ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಹೇಳಿತು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026823 0 0 0
<![CDATA[ಸುದೀಪ್ ಕಾಂಗ್ರೆಸ್ ಸೇರಿದರೆ ಸ್ವಾಗತ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ]]> https://publictv.in/welcome-if-sudeep-joins-congress-kpcc-working-president-satish-jarakiholi/ Fri, 03 Feb 2023 09:02:25 +0000 https://publictv.in/?p=1026825 ಟ ಕಿಚ್ಚ ಸುದೀಪ್ (Sudeep) ಕಾಂಗ್ರೆಸ್ (Congress) ಪಕ್ಷಕ್ಕೆ ಬರುವುದಾದರೆ ಸ್ವಾಗತಿಸುತ್ತೇನೆ ಎಂದಿದ್ದಾರೆ ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarakiholi). ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಸುದೀಪ್ ಅವರು ಹೆಸರಾಂತ ನಟ. ಸಮಾಜದ ಬಗ್ಗೆ ಕಾಳಜಿ ಇರುವಂತವರು. ಅವರು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತಿಸುವುದಾಗಿ ಅವರು ತಿಳಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್ (Congress) ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಇಂದು ದಿಢೀರ್ ಅಂತ ಕಿಚ್ಚ ಸುದೀಪ್ (Sudeep) ಮನೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದರು. ಮೊನ್ನೆಯಷ್ಟೇ ನಟಿ ರಮ್ಯಾ ಮೂಲಕ ಸುದೀಪ್ ಅವರನ್ನು ಕಾಂಗ್ರೆಸ್ ಗೆ ಕರೆತರುವ ಪ್ರಯತ್ನ ನಡೆದಿದೆ ಎನ್ನುವ ಸುದ್ದಿಯೂ ಹರಡಿತ್ತು. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಸುದೀಪ್ ಮನೆಗೆ ಹೋಗಿರುವುದು ಮತ್ತೊಂದು ಸುತ್ತಿನ ಚರ್ಚೆಗೆ ಕಾರಣವಾಗಿತ್ತು. ಇದನ್ನೂ ಓದಿ: ಆದಿಲ್ ಬೇರೆ ಹುಡುಗಿ ಜೊತೆ ಸಂಬಂಧ ಇಟ್ಟುಕೊಂಡಿದ್ದಾನೆ : ಕಣ್ಣೀರಿಟ್ಟ ನಟಿ ರಾಖಿ ಸಾವಂತ್

ನಾನೊಬ್ಬ ನಟ, ನನಗೆ ರಾಜಕೀಯ (Politics) ಗೊತ್ತಿಲ್ಲ. ಹಾಗಾಗಿ ಆ ಕ್ಷೇತ್ರಕ್ಕೆ ಹೋಗಲಾರೆ ಎಂದು ಹಲವಾರು ಬಾರಿ ಸುದೀಪ್ ಹೇಳಿದ್ದರೂ, ಪದೇ ಪದೇ ರಾಜಕಾರಣದಲ್ಲಿ ಸುದೀಪ್ ಹೆಸರು ಕೇಳಿ ಬರುತ್ತಲೇ ಇದೆ. ಕಳೆದ ಬಾರಿ ವಿಧಾನಸಭಾ ಚುನಾವಣೆ ವೇಳೆ, ಟಿಕೆಟ್ ಘೋಷಣೆಯಷ್ಟೇ ಬಾಕಿ ಎಂದು ಸುದ್ದಿ ಹರಿದಾಡಿತು. ಮಾಜಿಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆದಿಯಾಗಿ ಅನೇಕ ಗಣ್ಯರು ಸುದೀಪ್ ಅವರನ್ನು ಭೇಟಿ ಮಾಡಿದ್ದರು. ಆದರೂ, ಸುದೀಪ್ ಯಾರ ಕೈಗೂ ಸಿಗಲಿಲ್ಲ.

ಡಿ.ಕೆ. ಶಿವಕುಮಾರ್ ಭೇಟಿಯ ಹಿಂದೆ ಯಾವ ಉದ್ದೇಶ ಇರಬಹುದು ಎಂದು ಸುದೀಪ್ ಆಪ್ತರಲ್ಲಿ ವಿಚಾರಿಸಿದಾಗ, ಅದು ರಾಜಕೀಯ ಭೇಟಿ ಅಲ್ಲ ಎಂದು ಗೊತ್ತಾಗಿದೆ. ಡಿಕೆಶಿ ಒಡೆತನದ ಮಾಲ್ ವೊಂದರಲ್ಲಿ ಮಲ್ಟಿಪ್ಲೆಕ್ಸ್ ಚಿತ್ರಮಂದಿರದ ಉದ್ಘಾಟನೆಗೆ ಸುದೀಪ್ ಅವರನ್ನು ಆಹ್ವಾನಿಸಲು ಹೋಗಿದ್ದರು ಎಂದು ಹೇಳಲಾಗುತ್ತಿದೆ. ಡಿಕೆಶಿಗೆ ನಲಪಾಡ್ ಕೂಡ ಜೊತೆಯಾಗಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026825 0 0 0
<![CDATA[ರಾಜ್ಯದ ಎಲ್ಲಾ 224 ಕ್ಷೇತ್ರದಲ್ಲೂ AAP ಸ್ಪರ್ಧೆ - ಫೆ.26ಕ್ಕೆ ದಾವಣಗೆರೆಗೆ ಅರವಿಂದ್ ಕೇಜ್ರಿವಾಲ್ ಭೇಟಿ]]> https://publictv.in/karnataka-assembly-election-2023-arvind-kejriwal-to-visit-davanagere-february-26/ Fri, 03 Feb 2023 09:33:54 +0000 https://publictv.in/?p=1026830 ದಾವಣಗೆರೆ: ಆಮ್ ಆದ್ಮಿ ಪಕ್ಷದಿಂದ (AAP) ರಾಜ್ಯದ ಎಲ್ಲಾ 224 ಕ್ಷೇತ್ರದಲ್ಲಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಹಾಗಾಗಿ ಫೆಬ್ರವರಿ 26 ರಂದು ದಾವಣಗೆರೆಯಲ್ಲಿ (Davanagere) ರಾಜ್ಯಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ (Arvind Kejriwal) ಆಗಮಿಸಲಿದ್ದಾರೆ.

ಈ ಬಗ್ಗೆ ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಡಾ.ವಿಶ್ವನಾಥ್ ಸುದ್ದಿಗೋಷ್ಠಿ ನಡೆಸಿ, ಮುಂಬರುವ ರಾಜ್ಯ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದೆ. ಫೆಬ್ರವರಿ 26 ರಂದು ದಾವಣಗೆರೆಯ ಕಾರ್ಯಕ್ರಮದ ನಂತರ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ನಗರದ ಎಸ್‍ಎಸ್ ಲೇಔಟ್‍ನಲ್ಲಿರುವ ರಿಂಗ್ ರಸ್ತೆ ಬಳಿ ದಾವಣಗೆರೆಯ ಕಾರ್ಯಾಲಯಕ್ಕೆ ಚಾಲನೆ ನೀಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಮೂಡಿಗೆರೆ ಹಾಲಿ ಶಾಸಕನಿಗೆ ಟಿಕೆಟ್ ಇಲ್ಲ – ಗ್ರಂಥಪಾಲಕ ಬಿಜೆಪಿ ಅಭ್ಯರ್ಥಿ?

ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಜಾಫರ್ ಮೋಹಿಯುದ್ದೀನ್ ಮಾತನಾಡಿ, ದಾವಣಗೆರೆಯ ಎಲ್ಲಾ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಭ್ರಷ್ಟಾಚಾರ ರಹಿತ ಸರ್ಕಾರ ನಿರ್ಮಾಣ ನಮ್ಮ ಕನಸು. ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದ್ದು ಆಮ್ ಆದ್ಮಿಗೆ ಜನ ಬೆಂಬಲ ನೀಡುವ ಭರವಸೆ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸುದೀಪ್ ಕಾಂಗ್ರೆಸ್ ಸೇರಿದರೆ ಸ್ವಾಗತ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026830 0 0 0
<![CDATA[ಸ್ವಚ್ಛತೆ ಮರೆತ ಹಾಸ್ಟೆಲ್ ಸಿಬ್ಬಂದಿ- 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅಂಟಿದ ಚರ್ಮರೋಗ!]]> https://publictv.in/more-than-20-students-have-skin-disease-in-karwar/ Fri, 03 Feb 2023 09:21:47 +0000 https://publictv.in/?p=1026831 ಕಾರವಾರ: ವಸತಿ ಹಾಸ್ಟೆಲ್ ನಲ್ಲಿ ಸ್ವಚ್ಛತೆ ಇರದ ಕಾರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಚರ್ಮರೋಗ ಕಾಣಿಸಿಕೊಂಡು ಪೋಷಕರು ಆಡಳಿತವರ್ಗವನ್ನು ತರಾಟೆ ತೆಗೆದುಕೊಂಡ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಮುಂಡಗೋಡಿನ ಪಾಳ ಗ್ರಾಮದ ಸಮಾಜಕಲ್ಯಾಣ ಇಲಾಖೆಯ ಇಂದಿರಾಗಾಂಧಿ ಹಾಸ್ಟೆಲ್ (IndiraGandhi) ನಲ್ಲಿ ನಡೆದಿದೆ.

6 ರಿಂದ 10 ನೇ ತರಗತಿವರಗೆ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಲ್ಲಿ ವಸತಿಯೊಂದಿಗೆ ವ್ಯಾಸಂಗ ಮಾಡುತ್ತಿದ್ದು, 10ನೇ ತರಗತಿಯ 6 ವಿದ್ಯಾರ್ಥಿಗಳಲ್ಲಿ ಇತರೆ ತರಗತಿಯ 9 ವಿದ್ಯಾರ್ಥಿಗಳಲ್ಲಿ ವಿವಿಧ ಚರ್ಮರೋಗಗಳು ಕಾಣಿಸಿಕೊಂಡಿದೆ. ಆದರೆ ಸಂಬಂಧಿಸಿದ ಅಧಿಕಾರಿಗಳು ಈ ವಿದ್ಯಾರ್ಥಿಗಳನ್ನು ವೈದ್ಯರಿಗೆ ತೋರಿಸದೇ ಅಸಡ್ಡೆ ಮಾಡಿದ್ದು, ಮತ್ತಷ್ಟು ವಿದ್ಯಾರ್ಥಿಗಳಿಗೆ ಚರ್ಮರೋಗ ಕಾಣಿಸಿಕೊಂಡಿದೆ. ಇಂದು ಪೋಷಕರು ಹಾಸ್ಟೆಲ್‍ಗೆ ಆಗಮಿಸಿ ಸಿಬ್ಬಂದಿ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: 6 ತಿಂಗಳ ಹಿಂದೆ ನೇಣಿಗೆ ಶರಣಾದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಮಲೀನ ನೀರು ಪೂರೈಕೆ: ಹಾಸ್ಟೆಲ್ ಅನ್ನು ಖಾಸಗಿ ಬಾಡಿಗೆ ಮನೆಯಲ್ಲಿ ನಡೆಸಲಾಗುತ್ತಿದೆ. ಇಲ್ಲಿಯ ಬಾವಿಯ ನೀರು ಸಂಪೂರ್ಣ ಕಲುಷಿತವಾಗಿದ್ದು, ಬಾವಿಯನ್ನು ಶುದ್ಧೀಕರಿಸುವ ಕೆಲಸ ಈವರೆಗೂ ಆಗಿಲ್ಲ. ಈ ಬಾವಿಯ ನೀರನ್ನೇ ಮಕ್ಕಳಿಗೆ ಕುಡಿಯಲು ಹಾಗೂ ಸ್ನಾನಕ್ಕೆ ಬಳಕೆ ಮಾಡಲಾಗುತ್ತಿದ್ದು, ಇದರಿಂದ ಮಕ್ಕಳಿಗೆ ಚರ್ಮರೋಗ, ಜ್ವರ ಸೇರಿದಂತೆ ಇತರೆ ಕಾಯಿಲೆಗಳು ಬರುತ್ತಿದೆ. ಈ ಕುರಿತು ಹಾಸ್ಟೆಲ್ ನ ಸಿಬ್ಬಂದಿ ವಿರುದ್ಧ ಪೋಷಕರು ದೂರು ನೀಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026831 0 0 0
<![CDATA[ಮೂಡಿಗೆರೆ ಹಾಲಿ ಶಾಸಕನಿಗೆ ಟಿಕೆಟ್ ಇಲ್ಲ - ಗ್ರಂಥಪಾಲಕ ಬಿಜೆಪಿ ಅಭ್ಯರ್ಥಿ?]]> https://publictv.in/karnataka-election-2023-mudigere-assembly-constituency-bjp-fields-fresh-candidate-narendra-mp-kumaraswamy/ Fri, 03 Feb 2023 09:25:20 +0000 https://publictv.in/?p=1026832 ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ಮೀಸಲು ಕ್ಷೇತ್ರದ (Mudigere Assembly Constituency) ಬಿಜೆಪಿ ಅಭ್ಯರ್ಥಿಯಾಗಲು ನಗರದ ಐಡಿಎಸ್‌ಜಿ ಕಾಲೇಜಿನ ಗ್ರಂಥಪಾಲಕ ಶೀಘ್ರವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಲು ಮುಂದಾಗಿದ್ದಾರೆ.

ಆರ್‌ಎಸ್‌ಎಸ್‌ (RSS) ಕಟ್ಟಾಳು ನರೇಂದ್ರ (Narendra) ಅವರೇ ಜಿಲ್ಲೆಯ ಮೂಡಿಗೆರೆ ಮೀಸಲು ಕ್ಷೇತ್ರದ ಬಿಜೆಪಿ (BJP) ಅಭ್ಯರ್ಥಿ ಎಂದು ಬಿಂಬಿತವಾಗಿದೆ. ಹಾಗಾಗಿ ಆರ್‌ಆರ್‌ಎಸ್‌ ಈಗಾಗಲೇ ಅವರನ್ನು ಸಂಘದ ಎಲ್ಲಾ ಹುದ್ದೆಯಿಂದ ಮುಕ್ತಿಗೊಳಿಸಿದೆ.

ಟಿಕೆಟ್ ಘೋಷಣೆಯಾದ ಕೂಡಲೇ ಗ್ರಂಥಪಾಲಕರ ಹುದ್ದೆಗೂ ನರೇಂದ್ರ ರಾಜೀನಾಮೆ ನೀಡುತ್ತಾರೆ ಎಂದು ಮೂಲಗಳು ತಿಳಿಸಿವೆ. ಮೂಡಿಗೆರೆಯಲ್ಲಿ ಮೂರು ಬಾರಿ ಶಾಸಕರಾಗಿರುವ ಎಂ.ಪಿ.ಕುಮಾರಸ್ವಾಮಿ ಹಾಲಿ ಶಾಸಕರಾಗಿದ್ದಾರೆ. ಆದರೂ ಬಿಜೆಪಿ ಹೊಸ ಮುಖಕ್ಕೆ ಮಣೆ ಹಾಕಲು ಮುಂದಾಗಿದೆ. ಹಾಲಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ (MP Kumaraswamy) ಪಕ್ಷದೊಳಗೆ ತೀವ್ರ ವಿರೋಧ ಇರುವುದರಿಂದ ಬಿಜೆಪಿ ಗುಜರಾತ್ ಮಾದರಿಯಲ್ಲಿ ಹೊಸ ಮುಖಕ್ಕೆ ಮಣೆ ಹಾಕಲು ಚಿಂತಿಸಿದೆ.

ಗುಜರಾತ್ ಮಾಡೆಲ್ (Gujarat Model) ಜಾರಿಯಾಗಿದ್ದೇ ಆದಲ್ಲಿ ಕುಮಾರಸ್ವಾಮಿಗೆ ಟಿಕೆಟ್ ಕೈ ತಪ್ಪುವುದು ಗ್ಯಾರಂಟಿ ಎಂಬ ಮಾತುಗಳು ಕೇಳಿ ಬರುತ್ತಿವೆ. ಮೂಡಿಗೆರೆಯಲ್ಲಿ ಹಾಲಿ ಐದಾರು ಜನ ಟಿಕೆಟ್‍ಗಾಗಿ ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಈ ಮಧ್ಯೆ ನರೇಂದ್ರ ಹೆಸರು ಅಚ್ಚರಿ ಎಂಬಂತೆ ಹೊರಬಿದ್ದಿದೆ. ಇದನ್ನೂ ಓದಿ: ಸುದೀಪ್ ಕಾಂಗ್ರೆಸ್ ಸೇರಿದರೆ ಸ್ವಾಗತ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ನರೇಂದ್ರ ಅವರಿಗೆ ಕ್ಷೇತ್ರದಲ್ಲಿ ಓಡಾಡುವಂತೆ ಸೂಚಿಸಿದ್ದು, ಸಂಘದ ಎಲ್ಲಾ ಜವಾಬ್ದಾರಿಯಿಂದ ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಕೂಡ ಹಲವು ಬಾರಿ ಕುಮಾರಸ್ವಾಮಿ ಸರ್ಕಾರದ ವಿರುದ್ಧವೇ ಅಸಮಾಧಾನ ಹೊರಹಾಕಿದ್ದರು. ಕಾಂಗ್ರೆಸ್-ಜೆಡಿಎಸ್ ಸೇರುತ್ತಾರೆಂಬ ಊಹಾಪೋಹಗಳು ಕ್ಷೇತ್ರದಲ್ಲಿ ಸಾಕಷ್ಟು ಚರ್ಚೆಯಾಗಿದ್ದವು. ಕ್ಷೇತ್ರದಲ್ಲಿ ಬಿಜೆಪಿಗರೇ ಶಾಸಕ ಕುಮಾರಸ್ವಾಮಿಯನ್ನು ಒಪ್ಪಲು ಸುತಾರಾಂ ಸಿದ್ಧರಿಲ್ಲ. ಹಾಗಾಗಿ ಮೀಸಲು ಕ್ಷೇತ್ರ ಹಾಗೂ ಹಿಂದುತ್ವದ ಬೆಲ್ಟ್ ಆಗಿರುವ ಮಲೆನಾಡಲ್ಲಿ ಗೆಲ್ಲುವ ಕುದುರೆಗೆ ಬಿಜೆಪಿ ಮಣೆ ಹಾಕಲು ಮುಂದಾಗಿದೆ.

ಹಲವು ದಶಕಗಳಿಂದ ಸಂಘದ ಕಾರ್ಯಕರ್ತರಾಗಿರುವ ನರೇಂದ್ರ ಅವರನ್ನು ಬಿಜೆಪಿ ಕಣಕ್ಕಿಳಿಸಲು ಎಲ್ಲಾ ಸಿದ್ಧತೆ ನಡೆಸಿದೆ. ಟಿಕೆಟ್ ಘೋಷಣೆಯಾದ ಕೂಡಲೇ ನರೇಂದ್ರ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ. ಆದರೆ ದೀಪಕ್ ದೊಡ್ಡಯ್ಯ, ವಿಜಯ್‍ಕುಮಾರ್ ಹಾಗೂ ವಿಭಾ ಸುಷ್ಮಾ ಟಿಕೆಟ್‍ಗಾಗಿ ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಆದರೆ ಸಂಘವೇ ನರೇಂದ್ರ ಅವರಿಗೆ ಕ್ಷೇತ್ರದಲ್ಲಿ ಓಡಾಡಲು ಸೂಚಿಸಿರುವುದರಿಂದ ಉಳಿದವರಿಗೆ ಟಿಕೆಟ್ ಸಿಗುವುದು ಅನುಮಾನ ಎನ್ನಲಾಗುತ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026832 0 0 0
<![CDATA[ನಾನೇ ಹಾಸನ ಅಭ್ಯರ್ಥಿ ಅಂತಿದ್ದ ಭವಾನಿ ರೇವಣ್ಣ ಮೌನ...!?]]> https://publictv.in/bhavani-revanna-who-said-i-am-hassans-candidate-is-silent/ Fri, 03 Feb 2023 09:30:45 +0000 https://publictv.in/?p=1026845

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026845 0 0 0
<![CDATA[ಬೆಳಗಾವಿ ಗುದ್ದಾಟಕ್ಕೆ ಸದ್ಯ ಲಕ್ಷ್ಮಿ ಹೆಬ್ಬಾಳ್ಕರ್ ಮೌನವ್ರತ..!]]> https://publictv.in/lakshmi-hebbalkar-is-currently-silent-for-belgavi-election-fight/ Fri, 03 Feb 2023 09:34:56 +0000 https://publictv.in/?p=1026850

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026850 0 0 0
<![CDATA[ಡಿಕೆಶಿ ಸಹ ಲಿಮಿಟ್ ಮೀರಬಾರದು, ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ - ಸತೀಶ್ ಜಾರಕಿಹೋಳಿ]]> https://publictv.in/dk-shivakumar-also-be-in-his-limits-says-satish-jarkiholi/ Fri, 03 Feb 2023 09:45:46 +0000 https://publictv.in/?p=1026856 ಬೆಂಗಳೂರು: ರಮೇಶ್ ಜಾರಕಿಹೋಳಿ (Ramesh Jarkiholi) ಮತ್ತು ಡಿಕೆ ಶಿವಕುಮಾರ್ (DK Shivakumar) ಇಬ್ಬರು ಯಾವುದೇ ವಿಚಾರದಲ್ಲಿ ಲಿಮಿಟ್ ಮೀರಿ ಹೋಗಬಾರದು ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೋಳಿ (Satish Jarkiholi) ಸಲಹೆ ನೀಡಿದ್ದಾರೆ.

`ವಿಷಕನ್ಯೆ'ಯಿಂದ ಕಾಂಗ್ರೆಸ್ ಹಾಳಾಗ್ತಿದೆ, ಡಿಕೆಶಿ ಗರ್ಲ್‌ಫ್ರೆಂಡ್‌ ಜೊತೆ ಮಾತನಾಡಿದ ಆಡಿಯೋ ಇದೆ: ಜಾರಕಿಹೊಳಿ

ಡಿಕೆ ಶಿವಕುಮಾರ್, ರಮೇಶ್ ಜಾರಕಿಹೊಳಿ ನಡುವಿನ ಸಿಡಿ ಕದನ (CD Case) ವಿಚಾರವಾಗಿ ಮಾತನಾಡಿದ ಅವರು, ಯಾರೂ ಕೂಡ ವೈಯಕ್ತಿಕ ಟೀಕೆ ಮಾಡಬಾರದು. ರಮೇಶ್ ಇರಬಹುದು, ಡಿಕೆಶಿ ಇರಬಹುದು ಯಾರೇ ಆಗಲಿ. ಒಂದು ಲಿಮಿಟ್ ನಲ್ಲಿ ಹೇಳಿಕೆ ನೀಡಿದರೆ ಒಳ್ಳೆಯದು ಎಂದು ಸಲಹೆ ನೀಡಿದರು. ಇದನ್ನೂ ಓದಿ: ನನಗೆ ಸಚಿವ ಸ್ಥಾನ ಬೇಡ, ನನ್ನನ್ನ ಮಂತ್ರಿ ಮಾಡುವ ಅವಶ್ಯಕತೆ ಇಲ್ಲ – ಈಶ್ವರಪ್ಪ

ಹೇಳಿಕೆ ನೀಡುವುದು ಆರೋಪ ಮಾಡುವುದು ದೊಡ್ಡದಲ್ಲ. ಆದರೆ ಅದರಿಂದ ವೈಯಕ್ತಿಕವಾಗಿ ಪಕ್ಷಕ್ಕೂ ಡ್ಯಾಮೇಜ್ ಆಗುತ್ತದೆ. ವೈಯಕ್ತಿಕವಾಗಿಯೂ ನಷ್ಟವಾಗುತ್ತದೆ. ರಮೇಶ್ ದೆಹಲಿ ಭೇಟಿ ಬಗ್ಗೆ ಪತ್ರಿಕೆಯಲ್ಲಿ ನೋಡಿದೆ. ನಾನೂ ಮಾಧ್ಯಮಗಳ ಮೂಲಕ ರಮೇಶ್‌ಗೆ ಕಿವಿಮಾತು ಹೇಳ್ತೇನೆ. ಯಾವುದೂ ಲಿಮಿಟ್ ಮೀರಿ ಹೋಗುವುದು ಬೇಡ. ಎಲ್ಲವೂ ಕಾನೂನು ಚೌಕಟ್ಟಿನಲ್ಲಿಯೇ ಇರಬೇಕು. ಕಾನೂನು ಹೋರಾಟ ಮಾಡುವುದಕ್ಕೆ ಎಲ್ಲರಿಗೂ ಅವಕಾಶ ಇದೆ ಅಂತಾ ತಿಳಿಸಿದರು. ಇದನ್ನೂ ಓದಿ: ಇಂದಿನಿಂದ ಸಿದ್ದು-ಡಿಕೆಶಿ `ಪ್ರಜಾಧ್ವನಿ’ ಬಸ್ ಯಾತ್ರೆ – ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026856 0 0 0
<![CDATA[ಹದಿಹರಿಯದ ಪ್ರೇಮಕ್ಕೆ ಅಪ್ರಾಪ್ತ ಬಾಲಕಿ ಬಲಿ- ವಿಷ ಕುಡಿದು ಆತ್ಮಹತ್ಯೆ]]> https://publictv.in/teenage-girl-commits-suicide-in-hassan/ Fri, 03 Feb 2023 10:04:49 +0000 https://publictv.in/?p=1026857 ಹಾಸನ: ಹದಿಹರಿಯದ ಪ್ರೇಮಕ್ಕೆ ಅಪ್ರಾಪ್ತ ಬಾಲಕಿ ಬಲಿಯಾದ ಘಟನೆ ಹಾಸನ (Hassan) ಜಿಲ್ಲೆ ಸಕಲೇಶಪುರ (Sakleshpura) ತಾಲೂಕಿನ ಯಸಳೂರು ಗ್ರಾಮದಲ್ಲಿ ನಡೆದಿದೆ.

ಬಾಲಕಿ ಇತ್ತೀಚೆಗೆ ಮತ್ತೋರ್ವ ಅಪ್ರಾಪ್ತ ಬಾಲಕನೊಂದಿಗೆ ಸುತ್ತಾಡುತ್ತಿದ್ದಳು. ಮಂಗಳವಾರ ತನ್ನ ಅಪ್ರಾಪ್ತೆ ಸ್ನೇಹಿತೆ, ಅಪ್ರಾಪ್ತ ಬಾಲಕನೊಂದಿಗೆ ಬೈಕ್‍ನಲ್ಲಿ ಜಾಲಿ ರೈಡ್ ಹೋಗಿದ್ದಳು. ಇದನ್ನು ಲೋಕೇಶ್ ಪ್ರಶ್ನಿಸಿದ್ದನು. ಇದಾದ ಬಳಿಕ ಆತ ಅಪ್ರಾಪ್ತ ಬಾಲಕಿ ಮೇಲೆ ಪದೇ ಪದೇ ಅನುಮಾನಗೊಂಡು ಜಗಳವಾಡುತ್ತಿದ್ದ.

ಇತ್ತ ಜಾಲಿ ರೈಡ್ ಹೋಗಿದ್ದಕ್ಕೆ ಅಪ್ರಾಪ್ತ ಬಾಲಕಿಗೆ ಪೋಷಕರು ಕೂಡ ಬುದ್ಧಿ ಹೇಳಿದ್ದರು. ಇದರಿಂದ ಮನನೊಂದು ಬಾಲಕಿ ಬುಧವಾರ ವಿಷ ಕುಡಿದಿದ್ದಳು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಹಾಸನದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಸ್ವಚ್ಛತೆ ಮರೆತ ಹಾಸ್ಟೆಲ್ ಸಿಬ್ಬಂದಿ- 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅಂಟಿದ ಚರ್ಮರೋಗ!

ಘಟನೆ ಸಂಬಂಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಲೋಕೇಶ್ ವಿರುದ್ಧ ಕೇಸ್ ದಾಖಲಿಸಿ ಬಂಧಿಸಿದ್ದಾರೆ. ಈ ಘಟನೆ ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026857 0 0 0
<![CDATA[ಅಭಿಮಾನಿಗೆ ಪ್ರಪೋಸ್ ಮಾಡಿದ `ಪುಷ್ಪ' ನಟಿ ರಶ್ಮಿಕಾ ಮಂದಣ್ಣ]]> https://publictv.in/actress-rashmika-mandanna-praposes-to-a-fan/ Fri, 03 Feb 2023 10:05:16 +0000 https://publictv.in/?p=1026866 ಟಾಲಿವುಡ್, ಬಾಲಿವುಡ್ (Bollywood) ಅಂತಾ ಎಲ್ಲಾ ರಂಗದಲ್ಲೂ ಮಿಂಚ್ತಿರುವ ರಶ್ಮಿಕಾ ಮಂದಣ್ಣ (Rashmika Mandanna) ಇದೀಗ ಹೊಸ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಇದೀಗ ಅಭಿಮಾನಿಗೆ ರಶ್ಮಿಕಾ ಪ್ರಪೋಸ್ ಮಾಡಿದ್ದು, ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

`ಮಿಷನ್ ಮಜ್ನು' (Mission Majnu) ರಿಲೀಸ್ ಬಳಿಕ ಮತ್ತಷ್ಟು ಸಿನಿಮಾಗಳಲ್ಲಿ ರಶ್ಮಿಕಾ ಬ್ಯುಸಿಯಾಗಿದ್ದಾರೆ. ಇದೀಗ ಸಮಾರಂಭವೊಂದರಲ್ಲಿ ರಶ್ಮಿಕಾ ಬಂದಿದ್ದರು ಈ ವೇಳೆ ಅಭಿಮಾನಿಗಳು ನಟಿಯ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಇನ್ನೊಬ್ಬ ಅಭಿಮಾನಿ, ರಶ್ಮಿಕಾ ಬಳಿ ಬಂದು ತೆಲುಗಿನಲ್ಲಿ ಪ್ರಪೋಸ್ ಮಾಡುವುದು ಹೇಗೆ ಎಂದು ಕೇಳಿದ್ದಾರೆ. ಹಾಯ್ ಹಾಗಾದರೆ ಯಾರೋ ಹುಡುಗಿ ಇದ್ದಾರೆ ಎಂದಿದ್ದಾರೆ. ಬಳಿಕ ನಾನು ನಿನ್ನನ್ನು ಪ್ರೀತಿಸುತ್ತೇನೆ ಎಂದು ಅಭಿಮಾನಿಗೆ ರಶ್ಮಿಕಾ ಹೇಳಿದ್ದಾರೆ. ಅಭಿಮಾನಿ ಕೂಡ  ಸೇಮ್ ಟು ಯು ಎಂದಿದ್ದಾರೆ. ನಟಿ ಕೂಡ ನಗುತ್ತಾ ಸಮಾರಂಭಕ್ಕೆ ತೆರಳಿದ್ದಾರೆ.

ಇದೀಗ ರಶ್ಮಿಕಾ ಅಭಿಮಾನಿಗೆ ಪ್ರಪೋಸ್ ಮಾಡಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸುತ್ತಿದೆ. ಇನ್ನೂ ಈ ವೀಡಿಯೋವನ್ನ ವಿಜಯ್ ದೇವರಕೊಂಡಗೆ (Vijay Devarakonda) ಟ್ಯಾಗ್ ಮಾಡಿ ನಿಮ್ಮ ಹುಡುಗಿ ಇಲ್ಲಿ ಯಾರಿಗೋ ಪ್ರಪೋಸ್ ಮಾಡ್ತಿದ್ದಾರೆ ನೋಡಿ ಎಂದು ನೆಟ್ಟಿಗರು ಕಾಲೆಳೆದಿದ್ದಾರೆ. ಇದನ್ನೂ ಓದಿ: ಸುದೀಪ್ ಕಾಂಗ್ರೆಸ್ ಸೇರಿದರೆ ಸ್ವಾಗತ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಇನ್ನೂ ರಶ್ಮಿಕಾ ನಟನೆಯ ಅನಿಮಲ್, ಪುಷ್ಪ 2, ಸೇರಿದಂತೆ ಸಿನಿಮಾಗಳು ನಟಿಯ ಕೈಯಲ್ಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026866 0 0 0
<![CDATA[ವಿಜಯ್ ಪ್ರಕಾಶ್ ಧ್ವನಿಯಲ್ಲಿ 'ಕಡಲತೀರದ ಭಾರ್ಗವ' ಸಿನಿಮಾ ಸಾಂಗ್]]> https://publictv.in/kadalathirada-bhargava-movie-song-in-the-voice-of-vijay-prakash/ Fri, 03 Feb 2023 10:08:32 +0000 https://publictv.in/?p=1026868 ಶೀರ್ಷಿಕೆಯ ಮೂಲಕವೇ ಮನೆಮಾತಾಗಿರುವ  ‘ಕಡಲ ತೀರದ ಭಾರ್ಗವ’ ಚಿತ್ರಕ್ಕಾಗಿ ಖ್ಯಾತ ಸಾಹಿತಿ ಡಾ.ವಿ‌.ನಾಗೇಂದ್ರ ಪ್ರಸಾದ್ ಬರೆದಿರುವ ‘ಸಮಯವೇ’ ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ. ವಿಜಯ್ ಪ್ರಕಾಶ್ ಅವರ ಧ್ವನಿಯಲ್ಲಿ ಈ ಹಾಡನ್ನು ಕೇಳುವುದೆ ಆನಂದ. ಕರಾವಳಿಯ ಅದ್ಭುತ ಪರಿಸರ ಈ ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. ಇತ್ತೀಚೆಗೆ ಈ ಹಾಡು ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ನೆರವೇರಿತು.

"ಕಡಲ ತೀರದ ಭಾರ್ಗವ" ಎಂದು ಹಿರಿಯ ಸಾಹಿತಿ ಶಿವರಾಮ ಕಾರಂತರನ್ನು ಕರೆಯುತ್ತಾರೆ‌. ಅದರೆ ನಮ್ಮ ಚಿತ್ರದ ಕಥೆ ಅವರ ಬಗ್ಗೆ ಅಲ್ಲ. ಚಿತ್ರದಲ್ಲಿ ನಾಯಕನ ಹೆಸರು ಭಾರ್ಗವ ಎಂದು. ನಾನು ಕಡಲತೀರವನ್ನು  ಮನುಷ್ಯನ ಮನಸ್ಸಿಗೆ ಹೋಲಿಸುತ್ತೇನೆ. ಪಟೇಲ್ ವರುಣ್ ರಾಜು ಭಾರ್ಗವನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಭರತ್ ಗೌಡ ನಾಯಕನಾಗಿ, ಶೃತಿ ಪ್ರಕಾಶ್ ನಾಯಕಿಯಾಗಿ ನಟಿಸಿದ್ದಾರೆ. ಅನಿಲ್ ಸಿ.ಜೆ ಸಂಗೀತ ನೀಡಿರುವ ಆರು ಹಾಡುಗಳ ಪೈಕಿ ಮೂರು ಹಾಡುಗಳು ಈಗಾಗಲೇ ಬಿಡುಗಡೆಯಾಗಿ, ಜನಪ್ರಿಯವಾಗಿದೆ. ಫೆಬ್ರವರಿ 13 ಟ್ರೇಲರ್ ಬರಲಿದೆ. ಅದೇ ದಿವಸ ಬಿಡುಗಡೆ ದಿನಾಂಕ ಘೋಷಣೆ ಮಾಡುತ್ತೇವೆ ಎಂದರು ನಿರ್ದೇಶಕ ಪನ್ನಗ ಸೋಮಶೇಖರ್. ಇದನ್ನೂ ಓದಿ: ಸುದೀಪ್ ಕಾಂಗ್ರೆಸ್ ಸೇರಿದರೆ ಸ್ವಾಗತ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಮದವೆ ಮಾಡಿ ನೋಡು. ಮನೆ ಕಟ್ಟಿ ನೋಡು ‌ಎಂದು ಹೇಳುತ್ತಾರೆ. ಹಾಗೆ ಸಿನಿಮಾ ಮಾಡುವುದು ಸಹ ಅಷ್ಟು ಸುಲಭವಲ್ಲ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಗಿ, ನಾನು ಹಾಗೂ ವರುಣ್ ಪಟೇಲ್ ರಾಜು ಸೇರಿ ಈ ಚಿತ್ರ ನಿರ್ಮಾಣ ಮಾಡಿದ್ದೇವೆ. ಜೊತೆಗೆ ನಾಯಕನಾಗೂ ಅಭಿನಯಿಸಿದ್ದೇನೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ - ನಾಯಕ ಭರತ್ ಗೌಡ.

ಕೊರೋನ ಪೂರ್ವದಲ್ಲಿ ಚಿತ್ರಗಳು ಬಿಡುಗಡೆಯಾಗುತ್ತಿದ್ದ ರೀತಿಗೂ ಹಾಗೂ ಈಗಿನ ರೀತಿಗೂ  ಬದಲಾವಣೆ ಇದೆ. ಈಗ ವಾರಕ್ಕೆ ಸಾಕಷ್ಟು ಚಿತ್ರಗಳು ಬರುತ್ತಿದೆ. ಅದರ ನಡುವೆ ನಮ್ಮ ಚಿತ್ರವನ್ನು ನೋಡಲು ಚಿತ್ರಮಂದಿರಕ್ಕೆ ಜನರು ಬರುವ ಪ್ರಯತ್ನ ಮಾಡಬೇಕು. ಆ ನಿಟ್ಟಿನಲ್ಲಿ ಪ್ರಚಾರ ಆರಂಭಿಸಿದ್ದೇವೆ. ಉತ್ತಮ ಕಂಟೆಂಟ್ ವುಳ್ಳ ಚಿತ್ರ ಮಾಡಿದ್ದೇವೆ. ನಮ್ಮ ಚಿತ್ರಕ್ಕೆ ನಿಮ್ಮ ಬೆಂಬಲ ಬೇಕು ಎನ್ನುತ್ತಾರೆ ನಿರ್ಮಾಪಕ ಹಾಗೂ ಭಾರ್ಗವ ಪಾತ್ರಧಾರಿ ಪಟೇಲ್ ವರುಣ್ ರಾಜು. ಚಿತ್ರದ ಹಾಡುಗಳ ಬಗ್ಗೆ ಅನಿಲ್ ಸಿ ಜೆ ಮಾಹಿತಿ ನೀಡಿದರು. ಅನೇಕ ಕಲಾವಿದರು ಹಾಗೂ ತಂತ್ರಜ್ಞರು "ಕಡಲ ತೀರದ ಭಾರ್ಗವ" ಸಿನಿಮಾ ಬಗ್ಗೆ ಮಾತನಾಡಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026868 0 0 0
<![CDATA[2007ರ ಟಿ20 ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಣೆ]]> https://publictv.in/2007-world-cup-hero-joginder-sharma-announces-retirement-from-all-forms-of-cricket/ Fri, 03 Feb 2023 10:28:25 +0000 https://publictv.in/?p=1026869 ಮುಂಬೈ: ಟೀಂ ಇಂಡಿಯಾ 2007ರ ಟಿ20 ವಿಶ್ವಕಪ್ (T20 World Cup) ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ ಫೈನಲ್ ಪಂದ್ಯದ ಹೀರೋ ಜೋಗಿಂದರ್ ಶರ್ಮಾ (Joginder Sharma) ಅಂತಾರಾಷ್ಟ್ರೀಯ ಕ್ರಿಕೆಟ್ ನಿವೃತ್ತಿ (Retirement) ಘೋಷಿಸಿದ್ದಾರೆ.

 

2002 ರಿಂದ 2017ರ ವರೆಗೆ ಟೀಂ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದ ಜೋಗಿದಂರ್ ಶರ್ಮಾ 2007 ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಹೀರೋ ಆಗಿದ್ದರು. ಪಾಕಿಸ್ತಾನ ವಿರುದ್ಧದ ಫೈನಲ್ ಪಂದ್ಯದಲ್ಲಿ ಕೊನೆಯ ಓವರ್‌ನಲ್ಲಿ ಪಾಕಿಸ್ತಾನ ಗೆಲುವಿಗೆ 13 ರನ್ ಬೇಕಾಗಿತ್ತು. ಈ ಮೊತ್ತವನ್ನು ಬಿಟ್ಟುಕೊಡದೆ ತಮ್ಮ ಅದ್ಭುತ ದಾಳಿಯ ಮೂಲಕ ಭಾರತಕ್ಕೆ ಟಿ20 ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದರು. ಆ ಬಳಿಕ ಟೀಂ ಇಂಡಿಯಾದಿಂದ ಹೊರಗುಳಿದಿದ್ದ ಜೋಗಿಂದರ್ ಶರ್ಮಾ ಆಗೊಮ್ಮೆ ಹೀಗೊಮ್ಮೆ ತಂಡದಲ್ಲಿ ಸ್ಥಾನ ಪಡೆದು ಬಳಿಕ ತಂಡದಿಂದ ದೂರ ಉಳಿದಿದ್ದರು. ಇದೀಗ ಎಲ್ಲಾ ಮಾದರಿ ಕ್ರಿಕೆಟ್‍ಗೆ ಗುಡ್‍ಬೈ ಹೇಳಿದ್ದಾರೆ. ಇದನ್ನೂ ಓದಿ: ಮೂಳೆ ಮುರಿದರೂ ಎಡಗೈ ಒಂದರಲ್ಲೇ ಬ್ಯಾಟಿಂಗ್ – ವಿಹಾರಿ ಫೈಟ್ ಬ್ಯಾಕ್‍ಗೆ ಮೆಚ್ಚುಗೆ

ಈ ಬಗ್ಗೆ ಬಿಸಿಸಿಐಗೆ (BCCI) ಪತ್ರ ಬರೆದಿದ್ದ ಜೋಗಿಂದರ್ ಶರ್ಮಾ, 2007 ರಿಂದ 2017ರ ವರೆಗಿನ ನನ್ನ ಕ್ರಿಕೆಟ್‌ ಜರ್ನಿಗೆ ಇದೀಗ ವಿದಾಯ ಘೋಷಿಸುತ್ತಿದ್ದು, ಬಿಸಿಸಿಐ, ಹರಿಯಾಣ ಕ್ರಿಕೆಟ್ ಬೋರ್ಡ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್‌ಗೆ (CSK) ಧನ್ಯವಾದ ತಿಳಿಸುತ್ತೇನೆ. ತಂಡದ ಸಹ ಆಟಗಾರರು, ಕೋಚ್, ಮೆಂಟರ್, ಸಹಾಯಕ ಸಿಬ್ಬಂದಿ ಜೊತೆ ನನ್ನ ಕುಟುಂಬ ಸದಸ್ಯರಿಗೆ ಧನ್ಯವಾದ ಎಂದು ವಿದಾಯ ಪತ್ರದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: T20Iː ಧೋನಿ ಹೋದ್ಮೇಲೆ ಜವಾಬ್ದಾರಿ ನನ್ನ ಮೇಲಿದೆ – ಪಾಂಡ್ಯ ಭಾವುಕ

https://twitter.com/MJoginderSharma/status/1621410349332467712

ಜೋಗಿಂದರ್ ಶರ್ಮಾ ಭಾರತ ಪರ ತಲಾ 4 ಏಕದಿನ ಮತ್ತು ಟಿ20 ಪಂದ್ಯಗಳಿಂದ ಒಟ್ಟು 5 ವಿಕೆಟ್ ಕಬಳಿಸಿದ್ದಾರೆ. ಐಪಿಎಲ್‍ನಲ್ಲಿ (IPL) ಒಟ್ಟು 16 ಪಂದ್ಯಗಳಿಂದ 12 ವಿಕೆಟ್ ಪಡೆದಿದ್ದಾರೆ.

https://twitter.com/CricCrazyJohns/status/1621404507656830977

ಹರಿಯಾಣದ ಡಿಎಸ್‍ಪಿ: ಜೋಗಿಂದರ್ ಶರ್ಮಾ ಕ್ರಿಕೆಟ್ ಬಳಿಕ ವೃತ್ತಿಯಲ್ಲಿ ಪೊಲೀಸ್ ಆಗಿದ್ದು ಪ್ರಸ್ತುತ ಹರಿಯಾಣದ ಡಿಎಸ್‍ಪಿ (DSP) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026869 0 0 0

Announced retirement from cricket Thanks to each and everyone for your love and support 🙏❤️👍👍 pic.twitter.com/A2G9JJd515

— Joginder Sharma 🇮🇳 (@MJoginderSharma) February 3, 2023]]>

Happy retirement, Joginder Sharma. pic.twitter.com/ZWXzI5Rpnf

— Johns. (@CricCrazyJohns) February 3, 2023]]>

Announced retirement from cricket Thanks to each and everyone for your love and support 🙏❤️👍👍 pic.twitter.com/A2G9JJd515

— Joginder Sharma 🇮🇳 (@MJoginderSharma) February 3, 2023]]>

Happy retirement, Joginder Sharma. pic.twitter.com/ZWXzI5Rpnf

— Johns. (@CricCrazyJohns) February 3, 2023]]>

Announced retirement from cricket Thanks to each and everyone for your love and support 🙏❤️👍👍 pic.twitter.com/A2G9JJd515

— Joginder Sharma 🇮🇳 (@MJoginderSharma) February 3, 2023]]>

Happy retirement, Joginder Sharma. pic.twitter.com/ZWXzI5Rpnf

— Johns. (@CricCrazyJohns) February 3, 2023]]>

Announced retirement from cricket Thanks to each and everyone for your love and support 🙏❤️👍👍 pic.twitter.com/A2G9JJd515

— Joginder Sharma 🇮🇳 (@MJoginderSharma) February 3, 2023]]>

Happy retirement, Joginder Sharma. pic.twitter.com/ZWXzI5Rpnf

— Johns. (@CricCrazyJohns) February 3, 2023]]>

Announced retirement from cricket Thanks to each and everyone for your love and support 🙏❤️👍👍 pic.twitter.com/A2G9JJd515

— Joginder Sharma 🇮🇳 (@MJoginderSharma) February 3, 2023]]>

Happy retirement, Joginder Sharma. pic.twitter.com/ZWXzI5Rpnf

— Johns. (@CricCrazyJohns) February 3, 2023]]>

Announced retirement from cricket Thanks to each and everyone for your love and support 🙏❤️👍👍 pic.twitter.com/A2G9JJd515

— Joginder Sharma 🇮🇳 (@MJoginderSharma) February 3, 2023]]>

Happy retirement, Joginder Sharma. pic.twitter.com/ZWXzI5Rpnf

— Johns. (@CricCrazyJohns) February 3, 2023]]>

Announced retirement from cricket Thanks to each and everyone for your love and support 🙏❤️👍👍 pic.twitter.com/A2G9JJd515

— Joginder Sharma 🇮🇳 (@MJoginderSharma) February 3, 2023]]>

Happy retirement, Joginder Sharma. pic.twitter.com/ZWXzI5Rpnf

— Johns. (@CricCrazyJohns) February 3, 2023]]>
<![CDATA[ಮಾರ್ಚ್ ನಲ್ಲಿ ಟೆಲಿವಿಷನ್ ಪ್ರಿಮಿಯರ್ ಲೀಗ್ -2]]> https://publictv.in/television-premier-league-2-in-march/ Fri, 03 Feb 2023 10:18:05 +0000 https://publictv.in/?p=1026883 ಹಿರಿಯ ಕಲಾವಿದರು, ತಂತ್ರಜ್ಞರ ಬದುಕಿಗೆ ಆಸೆಯಾಗಬೇಕೆನ್ನುವ ಉದ್ದೇಶದಿಂದ ಎನ್ 1 ಕ್ರಿಕೆಟ್ ಅಕಾಡೆಮಿಯ ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ ಟೆಲಿವಿಷನ್ ಪ್ರಿಮಿಯರ್ ಲೀಗ್ -2 ಲೋಗೋ ಬಿಡುಗಡೆ ಹಾಗೂ ಸುದ್ದಿಗೋಷ್ಟಿ ಗುರುವಾರ ರಾತ್ರಿ ನೆರವೇರಿತು. ಕಾರ್ಯಕ್ರಮದ ಆರಂಭದಲ್ಲಿ ಪುನೀತ್ ರಾಜ್‍ಕುಮಾರ್ ಅವರನ್ನು ಸ್ಮರಿಸಿ ಆ ಬಳಿಕ ಆ ತಂಡಗಳ ಮಾಲೀಕರು ಹಾಗೂ ಅಂಬಾಸಿಡರ್ ಗಳ ಸಮ್ಮುಖದಲ್ಲಿ ಲೋಗೋ ಬಿಡುಗಡೆ ಮಾಡಲಾಯಿತು.

ಆರು ತಂಡದ ಮಾಲೀಕರು ಮಾತನಾಡಿ, ಈ ರೀತಿಯ ಒಳ್ಳೆಯ ಉದ್ದೇಶವನ್ನು ಇಟ್ಟುಕೊಂಡು ಕ್ರಿಕೆಟ್ ಆಯೋಜನೆ ಮಾಡುವ ಸುನೀಲ್ ಕುಮಾರ್ ಅವರಿಗೆ ಅಭಿನಂದನೆ ಎಂದರು. ಎನ್ 1 ಕ್ರಿಕೆಟ್ ಅಕಾಡೆಮಿಯ, ಟೆಲಿವಿಷನ್ ಪ್ರಿಮಿಯರ್ ಲೀಗ್ ನ ಆಯೋಜಕರಾದ ಸುನೀಲ್ ಕುಮಾರ್ ಅವರು ಮಾತನಾಡಿ,  "ಕಳೆದ ಸೀಸನ್ ನಂತೆ ಈ ಸೀಸನ್ ನಲ್ಲೂ ಎಲ್ಲಾ ಮಾಲೀಕರು ನಮ್ಮೊಂದಿಗೆ ಸಹಕರಿಸಿದ್ದಾರೆ. 4ನೇ ತಾರೀಖು ಆಟಗಾರರ ಹರಾಜು ಪ್ರಕ್ರಿಯೆ ಇರುತ್ತದೆ. ಆ ಬಳಿಕ ಜೆರ್ಸಿ ಲಾಂಚ್ ಇರುತ್ತದೆ. 4 ದಿನ ಪಂದ್ಯಾವಳಿ ನಡೆಯುತ್ತದೆ. ಫೈನಲ್ ಪಂದ್ಯ ಹೊನಲು ಬೆಳಕಿನಲ್ಲಿ ನಡೆಯಲಿದೆ.  ಗೆದ್ದ ತಂಡಕ್ಕೆ  4 ಲಕ್ಷ ನಗದು ಬಹುಮಾನ ಹಾಗೂ ‌ಮ್ಯಾನ್ ಆಫ್ ದಿ ಸಿರೀಸ್ ಗೆ ಬೈಕ್ ಇರುತ್ತದೆ. ಪ್ರತಿ ಪಂದ್ಯಕ್ಕೂ‌ ಆರೇಂಜ್ ಕ್ಯಾಪ್, ಪರ್ಪಲ್ ಕ್ಯಾಪ್ ಪಡೆದವರಿಗೆ ಕ್ಯಾಶ್ ಪ್ರೈಸ್ ಕೂಡ ಇರುತ್ತದೆ. ಮುಂದಿನ ದಿನಗಳಲ್ಲಿ  ಪಂದ್ಯಾವಳಿಯ ದಿನಾಂಕವನ್ನು ಹೇಳುತ್ತೇನೆ.

ಪ್ರತಿ ತಂಡದಲ್ಲೂ ಇಬ್ಬರು ಅಂಬಾಸಿಡರ್ ಗಳಿರುತ್ತಾರೆ. ರಿವ್ಯೂ ಸಿಸ್ಟಂ, ಎಲ್ ಬಿಡಬ್ಲ್ಯೂ ಇರುತ್ತದೆ.12 ಓವರ್ ನ ಮ್ಯಾಚ್ ಆಗಿರುತ್ತದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೇಗಿರುತ್ತದೆ ಹಾಗೆಯೇ ನಮ್ಮಲ್ಲೂ ಬಹುತೇಕ ಎಲ್ಲಾ ವ್ಯವಸ್ಥೆಗಳಿರುತ್ತದೆ ಎಂದರು. ಇದನ್ನೂ ಓದಿ: ಆದಿಲ್ ಬೇರೆ ಹುಡುಗಿ ಜೊತೆ ಸಂಬಂಧ ಇಟ್ಟುಕೊಂಡಿದ್ದಾನೆ : ಕಣ್ಣೀರಿಟ್ಟ ನಟಿ ರಾಖಿ ಸಾವಂತ್

ಎಂ.ಎಸ್‌.ಪಾಳ್ಯದ ಬಳಿಯಿರುವ ಅಶೋಕ್ ಇಂಟರ್ ನ್ಯಾಶನಲ್ ಮೈದಾನದಲ್ಲಿ ಪಂದ್ಯಗಳು ನಡೆಯುತ್ತದೆ. ಒಂದು ತಂಡದಲ್ಲಿ 13 ಸದಸ್ಯರಿರುತ್ತಾರೆ. ಪಂದ್ಯಗಳ ಆರಂಭಕ್ಕೂ ಮುನ್ನ ಅಭ್ಯಾಸ ಪಂದ್ಯಗಳು ‌ಇರುತ್ತದೆ ಎಂದರು. ಫೈನಲ್ ದಿನ ಅಪ್ಪು ಅವರ ಹಾಡುಗಳ ಕಾರ್ಯಕ್ರಮವಿರುತ್ತದೆ. ಅದೇ ದಿನ ನಾವು ಈ ಬಾರಿ ಯಾವ ಕಲಾವಿದರಿಗೆ ಆರ್ಥಿಕವಾಗಿ ನೆರವಾಗುತ್ತೇವೆ ಎನ್ನುವುದನ್ನು ಹೇಳುತ್ತೇವೆ ಎಂದು ಆಯೋಜಕ ಸುನೀಲ್ ಕುಮಾರ್ " ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್ 2"ರ ಬಗ್ಗೆ ಸಂಪೂರ್ಣ ವಿವರಣೆ ನೀಡಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026883 0 0 0
<![CDATA[ಸುದೀಪ್‌ ಭೇಟಿ ಬಗ್ಗೆ ಡಿಕೆಶಿ ಹೇಳಿದ್ದೇನು?]]> https://publictv.in/dk-shivakumar-says-he-hasnt-discussed-politics-with-kiccha-sudeep/ Fri, 03 Feb 2023 10:17:50 +0000 https://publictv.in/?p=1026884

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026884 0 0 0
<![CDATA[ಕಾಂಗ್ರೆಸ್‍ಗೆ ಬನ್ನಿ ಅಂತ ಕರೆದಿಲ್ಲ- ಸುದೀಪ್ ಭೇಟಿಗೆ ಡಿಕೆಶಿ ಸ್ಪಷ್ಟನೆ]]> https://publictv.in/dk-shivakumar-clarification-on-kichcha-sudeeps-visit/ Fri, 03 Feb 2023 11:00:32 +0000 https://publictv.in/?p=1026894 ಕೋಲಾರ: ನಾವು ಯಾವುದೇ ರಾಜಕೀಯ ವಿಚಾರವನ್ನು ಚರ್ಚೆ ಮಾಡಿಲ್ಲ. ಕಾಂಗ್ರೆಸ್‍ಗೆ ಬನ್ನಿ ಅಂತ ಕರೆದಿಲ್ಲ. ಚಿತ್ರರಂಗದ ಸಮಸ್ಯೆ ಕುರಿತು ಪ್ರಣಾಳಿಕೆ ಮಾಡಲು ಚರ್ಚೆ ಮಾಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K Shivakumar) ಸ್ಪಷ್ಟನೆ ಕೊಟ್ಟಿದ್ದಾರೆ.

ಮುಳಬಾಗಿಲು ತಾಲೂಕಿನಲ್ಲಿ ಕಪ್ಪಲಮಡಗೂ ಗ್ರಾಮದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬರೀಶ್ (Ambareesh), ಪುನೀತ್ ಹಾಗೂ ವಿಷ್ಣುವರ್ಧನ್ ರೀತಿ ಸುದೀಪ್ (Kichcha Sudeep) ಉತ್ತಮ ನಾಯಕ ನಟ. ಕಾಂಗ್ರೆಸ್ (Congress) ಪರ ಪ್ರಚಾರಕ್ಕೆ ಬನ್ನಿ ಎಂದು ಕರೆದಿಲ್ಲ. ನಾನು ರಾಜಕೀಯ ಆಹ್ವಾನ ನೀಡಿಲ್ಲ, ಅನೇಕ ವಿಚಾರವಾಗಿ ಸಲಹೆ ಪಡೆಯಲು ಭೇಟಿ ಮಾಡಿದ್ದೇನೆ ಎಂದರು.

ಕೊರೊನಾ (Corona Virus) ವೇಳೆಯಲ್ಲಿ ಚಿತ್ರರಂಗದ ಸಹಾಯಕ್ಕೆ ಸರ್ಕಾರ ಬಂದಿಲ್ಲ. ಮೊದಲಿನಿಂದಲೂ ಅವರು ನಮ್ಮ ಖಾಸಗಿ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ, ಒಳ್ಳೆಯ ಸ್ನೇಹಿತ ಎಂದು ಹೇಳಿದರು. ಇದನ್ನೂ ಓದಿ: ಸುದೀಪ್ ಕಾಂಗ್ರೆಸ್ ಸೇರಿದರೆ ಸ್ವಾಗತ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಪರಮೇಶ್ವರ್ ಪ್ರಣಾಳಿಕೆ ಸಮಿತಿಗೆ ರಾಜೀನಾಮೆ ನೀಡಿಲ್ಲ. ಬೆಂಗಳೂರು ಟ್ರಾಫಿಕ್ ಹಾಗೂ ಕುಡಿಯುವ ನೀರಿನ ವಿಚಾರವಾಗಿ ಸುರ್ಜೆವಾಲ ಜೊತೆ ಚರ್ಚೆ ಮಾಡಿದ್ದೇವೆ. ಅವರು ರಾಜೀನಾಮೆ ಏಕೆ ಕೊಡ್ತಾರೆ, ಅದರ ಅವಶ್ಯಕತೆ ಇಲ್ಲ. ಪರಮೇಶ್ವರ್ ಅಂತ ಶಿಸ್ತಿನ ಸಿಪಾಯಿ ಈ ರಾಜ್ಯದಲ್ಲಿ ಯಾರೂ ಇಲ್ಲ. ಕೆ.ಎಚ್.ಮುನಿಯಪ್ಪಗೆ ಯಾವುದು ಅಸಮಾಧಾನ ಇಲ್ಲ, ಒಗ್ಗಟಾಗಿದ್ದೇವೆ ಎಂದು ತಿಳಿಸಿದರು.

ಸಿದ್ದರಾಮಯ್ಯ (Siddaramaiah) ನನ್ನ ವಿರುದ್ಧ ಯಾವುದೇ ಪತ್ರ ಬರೆದಿಲ್ಲ. ಬಿಜೆಪಿ ಕುಚೇಷ್ಟೆ ಮಾಡಿಕೊಂಡು ಬೋಗಸ್ ಮಾಡ್ತಿದ್ದಾರೆ. ದಿನಕ್ಕೆ ಒಂದು ವೀಡಿಯೋ ಹಾಕೋದು, ಪತ್ರ ಹಾಕೋದು ಮಾಡಿ ಬಿಜೆಪಿ ಅವರು ಮಿಸ್ ಗೈಡ್ ಮಾಡುತ್ತಿದ್ದಾರೆ. ಅದು ಸಿದ್ದರಾಮಯ್ಯನವರ ಸಹಿ ಅಲ್ಲ, ಈ ಬಗ್ಗೆ ಸಿದ್ದರಾಮಯ್ಯನವರೇ ದೂರು ದಾಖಲು ಮಾಡಿದ್ದಾರೆ ಎಂದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026894 0 0 0
<![CDATA[ಗಲ್ಲಾಪೆಟ್ಟಿಗೆಯಲ್ಲಿ 700 ಕೋಟಿ ಬಾಚಿದ `ಪಠಾಣ್' ಸಿನಿಮಾ]]> https://publictv.in/sharukh-khans-pathaan-movie-colletion-cross-700-cr/ Fri, 03 Feb 2023 11:01:51 +0000 https://publictv.in/?p=1026911 ಬಾಲಿವುಡ್ (Bollywood) ಅಂಗಳದಲ್ಲಿ ಸೆನ್ಸೆಷನ್ ಕ್ರಿಯೆಟ್ ಮಾಡ್ತಿರುವ `ಪಠಾಣ್' (Pathaan) ಸಿನಿಮಾ. ಚಿತ್ರ ರಿಲೀಸ್ ಆಗಿ 9 ದಿನಕ್ಕೆ ವಿಶ್ವಾದ್ಯಂತ 700 ಕೋಟಿ ರೂಪಾಯಿಗೂ ಕಲೆಕ್ಷನ್ ಅಧಿಕ ಕಲೆಕ್ಷನ್ ಮಾಡಿದೆ.

ಸಾಕಷ್ಟು ವಿವಾದ ಮತ್ತು ಬಾಯ್ಕಾಟ್ ನಡುವೆಯೂ ಪಠಾಣ್ ಸಿನಿಮಾ ರಿಲೀಸ್ ಆಗಿ ಗೆದ್ದು ಬೀಗಿದೆ. ದೀಪಿಕಾ ಪಡುಕೋಣೆ (Deepika Padukone) ಧರಿಸಿದ್ದ ಬಿಕಿನಿ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಸಿನಿಮಾ ಬಿಡುಗಡೆಗೂ ತೆಡೆ ನೀಡಲಾಗಿತ್ತು. ಈ ಎಲ್ಲಾ ಸಮಸ್ಯೆಗಳ ನಡುವೆ ಪಠಾಣ್ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಶಾರುಖ್ (Sharukh Khan) ನಟನೆಯ ಪಠಾಣ್ (Pathaan) ಜ.25ಕ್ಕೆ ರಿಲೀಸ್ ಆಗಿದ್ದು, ಈ 9 ದಿನಗಳಲ್ಲಿ ವಿಶ್ವಾದ್ಯಂತ ಶಾರುಖ್ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ 700 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಹೊಸ ದಾಖಲೆ ಬರೆದಿದೆ. ಹಿಂದಿ ಬಾಕ್ಸಾಫೀಸ್‌ನಲ್ಲಿ ಪಠಾಣ್‌ ಚಿತ್ರ 350 ಕೋಟಿ ರೂ. ಗಳಿಕೆ ಮಾಡಿದೆ. ಇದನ್ನೂ ಓದಿ: ವಿಜಯ್ ಪ್ರಕಾಶ್ ಧ್ವನಿಯಲ್ಲಿ ‘ಕಡಲತೀರದ ಭಾರ್ಗವ’ ಸಿನಿಮಾ ಸಾಂಗ್

ಹಲವು ಸಿನಿಮಾಗಳ ಸೋಲಿನಿಂದ ನರಳುತ್ತಿದ್ದ ಬಾಲಿವುಡ್‌ಗೆ ʻಪಠಾಣ್ʼ ಚಿತ್ರ ಈಗ ಮತ್ತಷ್ಟು ಶಕ್ತಿ ನೀಡಿದೆ. ಪಠಾಣ್ ಸಿನಿಮಾದಿಂದ ಮತ್ತಷ್ಟು ಬಲ ಬಂದಂತೆ ಆಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026911 0 0 0
<![CDATA[ಪಕ್ಷ ವಿರೋಧಿ ಚಟುವಟಿಕೆ - ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಪತ್ನಿಯನ್ನು ಅಮಾನತುಗೊಳಿಸಿದ ಕಾಂಗ್ರೆಸ್]]> https://publictv.in/congress-suspends-amarinder-singhs-wife-patiala-mp-preneet-kaur-for-anti-party-activities/ Fri, 03 Feb 2023 11:25:26 +0000 https://publictv.in/?p=1026925 ಚಂಡೀಗಢ: ಪಂಜಾಬ್‍ನ (Punjab) ಮಾಜಿ ಸಿಎಂ ಅಮರಿಂದರ್ ಸಿಂಗ್ (Amarinder Singh) ಪತ್ನಿ ಲೋಕಸಭೆ ಸಂಸದೆ (MP) ಪ್ರಣೀತ್ ಕೌರ್ (Preneet Kaur) ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಕಾಂಗ್ರೆಸ್ (Congress) ಪಕ್ಷದಿಂದ ಅಮಾನತುಗೊಳಿಸಿದೆ (Suspend).

ಪ್ರಣೀತ್ ಕೌರ್ ಕಾಂಗ್ರೆಸ್ ಪಕ್ಷದಲ್ಲಿದ್ದುಕೊಂಡು ಬಿಜೆಪಿ (BJP) ಪರ ಕೆಲಸ ಮಾಡುತ್ತಿರುವ ಬಗ್ಗೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾಗೆ ದೂರುಗಳು ಬಂದ ಬಳಿಕ ಈ ಬಗ್ಗೆ ಎಚ್ಚರಿಕೆ ನೀಡಿದ್ದರು. ಬಳಿಕ ದೂರನ್ನು ಎಐಸಿಸಿ ಶಿಸ್ತು ಕ್ರಮ ಸಮಿತಿಗೆ (DAC) ನೀಡಲಾಗಿತ್ತು. ಇದೀಗ ಡಿಎಸಿ ಪಕ್ಷದಿಂದ ಉಚ್ಚಾಟಿಸಿದೆ. ಇದನ್ನೂ ಓದಿ: ಶಾ ಭೇಟಿಯಾದ ರಮೇಶ್ ಜಾರಕಿಹೊಳಿ – ಸಿಬಿಐ ತನಿಖೆಗೆ ಮನವಿ

ಪ್ರಣೀತ್ ಕೌರ್ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಬಗ್ಗೆ ಪಕ್ಷವು ಹಲವು ದೂರುಗಳು ಬಂದಿವೆ. ಪಕ್ಷದ ರಾಜ್ಯ ಘಟಕವು ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯಿಸುತ್ತಿದೆ. ಪಕ್ಷದ ಶಿಸ್ತು ಸಮಿತಿಯು ಅವರನ್ನು ಅಮಾನತುಗೊಳಿಸಲು ನಿರ್ಧರಿಸಿದೆ. ಈಗಾಗಲೇ ಪ್ರಣೀತ್ ಕೌರ್‌ಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ತಾರಿಕ್ ಅನ್ವರ್ ಹೇಳಿದ್ದಾರೆ. ಇದನ್ನೂ ಓದಿ: BBC ಸಾಕ್ಷ್ಯಚಿತ್ರ ನಿಷೇಧ – ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್

https://twitter.com/rajmeet1971/status/1621447642797703168

ಪ್ರಸ್ತುತ ಬಿಜೆಪಿಯಲ್ಲಿರುವ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು 2021ರ ನವೆಂಬರ್‌ನಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಹೊರಬಂದಿದ್ದರು. ಈ ಮೊದಲು ಪಂಜಾಬ್ ಕಾಂಗ್ರೆಸ್‍ನಲ್ಲಿ ಕಾಣಿಸಿಕೊಂಡಿದ್ದ ಬಂಡಾಯದಿಂದಾಗಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದರು. ಇದೀಗ ಬಿಜೆಪಿಯಲ್ಲಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026925 0 0 0

MP Preneet kaur ⁦@INCPunjab⁩ suspended from party ⁦@thetribunechdpic.twitter.com/2gb56GR1SD

— Rajmeet singh (@rajmeet1971) February 3, 2023]]>

MP Preneet kaur ⁦@INCPunjab⁩ suspended from party ⁦@thetribunechdpic.twitter.com/2gb56GR1SD

— Rajmeet singh (@rajmeet1971) February 3, 2023]]>

MP Preneet kaur ⁦@INCPunjab⁩ suspended from party ⁦@thetribunechdpic.twitter.com/2gb56GR1SD

— Rajmeet singh (@rajmeet1971) February 3, 2023]]>

MP Preneet kaur ⁦@INCPunjab⁩ suspended from party ⁦@thetribunechdpic.twitter.com/2gb56GR1SD

— Rajmeet singh (@rajmeet1971) February 3, 2023]]>

MP Preneet kaur ⁦@INCPunjab⁩ suspended from party ⁦@thetribunechdpic.twitter.com/2gb56GR1SD

— Rajmeet singh (@rajmeet1971) February 3, 2023]]>

MP Preneet kaur ⁦@INCPunjab⁩ suspended from party ⁦@thetribunechdpic.twitter.com/2gb56GR1SD

— Rajmeet singh (@rajmeet1971) February 3, 2023]]>

MP Preneet kaur ⁦@INCPunjab⁩ suspended from party ⁦@thetribunechdpic.twitter.com/2gb56GR1SD

— Rajmeet singh (@rajmeet1971) February 3, 2023]]>
<![CDATA[ನವಾಜ್‌ ರೀತಿ ಸಖತ್ತಾಗಿ ನಟಿಸಿದ ಪ್ರಥಮ್..!‌]]> https://publictv.in/pratham-acts-exactly-like-nawaz/ Fri, 03 Feb 2023 11:41:04 +0000 https://publictv.in/?p=1026944 Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026944 0 0 0 ]]> ]]> ]]> ]]> ]]> ]]> ]]>
<![CDATA[NIAಗೆ ತಾಲಿಬಾನ್ ಹೆಸರಲ್ಲಿ ಭಯೋತ್ಪಾದನಾ ದಾಳಿ ಸಂದೇಶ - ದೇಶಾದ್ಯಂತ ಹೈಅಲರ್ಟ್ ಘೋಷಣೆ]]> https://publictv.in/nia-gets-mail-threatening-terror-attack-in-mumbai-by-person-with-taliban-links/ Fri, 03 Feb 2023 12:03:20 +0000 https://publictv.in/?p=1026948 ಮುಂಬೈ: ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ತಾಲಿಬಾನ್ (Taliban) ಹೆಸರಲ್ಲಿ ಇಮೇಲ್ (EMail)  ಬಂದಿದ್ದು, ಇಮೇಲ್‍ನಲ್ಲಿ ಮುಂಬೈ (Mumbai) ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಭಯೋತ್ಪಾದನಾ ದಾಳಿ (Terror Attack) ಕುರಿತು ಎಚ್ಚರಿಕೆ ನೀಡಲಾಗಿದೆ. ಹಾಗಾಗಿ ದೇಶಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ.

ತಾಲಿಬಾನ್ ಮುಖ್ಯಸ್ಥ ಸಿರಾಜುದ್ದೀನ್ ಹಕ್ಕಾನಿ ಆದೇಶದಂತೆ ಇಮೇಲ್ ಕಳುಹಿಸುತ್ತಿರುವುದಾಗಿ ಉಲ್ಲೇಖಿಸಲಾಗಿದೆ. ಇಮೇಲ್ ಕುರಿತು ಎನ್‍ಐಎ ತನಿಖೆ ಆರಂಭಿಸಿದೆ. ಈಗಾಗಲೇ ಇಮೇಲ್ ಮೂಲಕ ತಾಲಿಬಾನ್ ದಾಳಿ ಎಚ್ಚರಿಕೆ ನೀಡಿರುವ ಕಾರಣ ಮುಂಬೈ ಸೇರಿದಂತೆ ಹಲವು ನಗರಗಳಲ್ಲಿ ಹೈಅಲರ್ಟ್ ಘೋಷಿಸಿದೆ. ಇದನ್ನೂ ಓದಿ: ಪಕ್ಷ ವಿರೋಧಿ ಚಟುವಟಿಕೆ – ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಪತ್ನಿಯನ್ನು ಅಮಾನತುಗೊಳಿಸಿದ ಕಾಂಗ್ರೆಸ್

NIA ಪ್ರಾಥಮಿಕ ತನಿಖೆ ಪ್ರಕಾರ ತಾಲಿಬಾನ್ ಹೆಸರಲ್ಲಿ ಕಿಡಿಗೇಡಿಗಳು ಇಮೇಲ್ ಕಳುಹಿಸಿರುವ ಸಾಧ್ಯತೆ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಭಾರತದ ಜೊತೆ ಆಫ್ಘಾನಿಸ್ತಾನ (Afghanistan) ತಾಲಿಬಾನ್ ಉತ್ತಮ ಸಂಬಂಧ ಹೊಂದಿದೆ. ಹೀಗಾಗಿ ಹಕ್ಕಾನಿ ಹೆಸರಿನಲ್ಲಿ ಕಿಡಿಗೇಡಿಗಳು ಅಥವಾ ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸುತ್ತಿರುವ ಗುಂಪು ಈ ಸಂದೇಶ ಕಳುಹಿಸಿರುವ ಸಾಧ್ಯತೆ ಇದೆ. ಈ ಬಗ್ಗೆ ಎನ್‍ಐಎ ಎಚ್ಚರಿಕೆ ವಹಿಸಿದೆ. ಈಗಾಗಲೇ ಬಂದಿರುವ ಇಮೇಲ್ ಸಂದೇಶವನ್ನು ಟ್ರೆಸಿಂಗ್‌ ಮಾಡಲಾಗಿದ್ದು ಪಾಕಿಸ್ತಾನದಿಂದ (Pakistan) ಬಂದಿರುವ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳೀಯ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: BBC ಸಾಕ್ಷ್ಯಚಿತ್ರ ನಿಷೇಧ – ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ದಾಳಿಯ ಬೆದರಿಕೆ ಸಂದೇಶ ಬಂದಿರುವ ಕಾರಣ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈಗಾಗಲೇ ನಗರ ಹಾಗೂ ಗಡಿ ಪ್ರದೇಶದಲ್ಲಿ ಅಲರ್ಟ್ ಘೋಷಿಸಲಾಗಿದೆ. NIA ಅಧಿಕಾರಿಗಳು ಮುಂಬೈ ಪೊಲೀಸರಿಗೆ ಉಗ್ರರ ದಾಳಿ ಕುರಿತು ಮಾಹಿತಿ ಹಂಚಿಕೊಂಡಿದೆ. ಮುಂಬೈನ ಕೊಲಾಬಾ ಸೇರಿದಂತೆ ಎಲ್ಲಾ ಜಲ ಮಾರ್ಗದಲ್ಲಿ ಭದ್ರತಾ ಪಡೆ ಹದ್ದಿನ ಕಣ್ಣಿಟ್ಟಿದೆ.

ರೈಲು ನಿಲ್ದಾಣ, ವಿಮಾನ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಪೊಲೀಸರು ನಾಕಾಬಂದಿ ಹಾಕಿದ್ದಾರೆ. ಇದೇ ವೇಳೆ ಎನ್‍ಐಎ ಅಧಿಕಾರಿಗಳು ಇತರ ನಗರಕ್ಕೂ ಹೈಅಲರ್ಟ್ ಸೂಚಿಸಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026948 0 0 0
<![CDATA[ಸಂಕಷ್ಟದಲ್ಲಿದ್ದ ಸಿನಿಮಾ ತಂತ್ರಜ್ಞನಿಗೆ ಸಹಾಯ ಹಸ್ತ ನೀಡಿದ ಮೆಗಾಸ್ಟಾರ್ ಚಿರಂಜೀವಿ]]> https://publictv.in/tollywood-actor-chiranjeevi-gives-assistance-of-rs-5-lakh-to-senior-cameraman-p-deva-raj/ Fri, 03 Feb 2023 12:03:11 +0000 https://publictv.in/?p=1026952 ಟಾಲಿವುಡ್ (Tollywood) ಅಂಗಳದಲ್ಲಿ ಮೆಗಾಸ್ಟಾರ್ ಆಗಿ ಮಿಂಚ್ತಿರುವ ಚಿರಂಜೀವಿ (Megastar Chiranjeevi) ಇದೀಗ ಸಿನಿಮಾ ತಂತ್ರಜ್ಞರ ಸಂಕಷ್ಟಕ್ಕೆ ಮಿಡಿದಿದ್ದಾರೆ. ಹಣಕ್ಕಾಗಿ ಪರದಾಡುತ್ತಿದ್ದ ಸೀನಿಯರ್ ಕ್ಯಾಮರಾಮೆನ್‌ಗೆ ನಟ ಚಿರಂಜೀವಿ ಸಹಾಯ ಮಾಡಿದ್ದಾರೆ.

ಸಿನಿಮಾಗಳಲ್ಲಿ ಮಾತ್ರ ಹೀರೋ ಆಗಿ ಮಿಂಚೋದಲ್ಲ, ತೆರೆ ಹಿಂದೆ ಕೂಡ ತಾವೂ ಹೀರೋನೇ ಎಂಬುದನ್ನ ಮೆಗಾಸ್ಟಾರ್ ಚಿರಂಜೀವಿ ಅವರು ಮತ್ತೊಮ್ಮೆ ಪ್ರೂವ್ ಮಾಡಿದ್ದಾರೆ. ಸಿನಿಮಾ ಜೊತೆಗೆ ಸಾಮಾಜಿಕ ಕಾರ್ಯಗಳ ಮೂಲಕ ಕೂಡ ಗುರುತಿಸಿಕೊಂಡಿರುವ ನಟ, ಈಗಾಗಲೇ ಬ್ಲಡ್ ಬ್ಯಾಂಕ್, ಆರೋಗ್ಯ ತಪಾಸಣೆ ಶಿಬಿರದ ಮೂಲಕ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಿದ್ದಾರೆ. ಇದನ್ನೂ ಓದಿ:ಡಾಲಿ ನಟನೆಯ `ಹೊಯ್ಸಳ’ ಚಿತ್ರದ ಬಿಗ್ ಅಪ್‌ಡೇಟ್ ಇಲ್ಲಿದೆ

ಇನ್ನೂ ತೆಲಗು ಚಿತ್ರರಂಗದಲ್ಲಿ ದಶಕಗಳಿಂದಲೂ ಸಿನಿಮಾಟೋಗ್ರಾಫರ್ ಆಗಿ ಕೆಲಸ ಮಾಡಿರುವ ಪಿ ದೇವರಾಜ್ (P Devaraj) ಎಂಬುವರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಈ ಬಗ್ಗೆ ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ಕಷ್ಟಗಳ ಬಗ್ಗೆ ಹೇಳಿಕೊಂಡಿದ್ದರು. ವಯೋಸಹಜ ಸಮಸ್ಯೆಯಿಂದ ಬಳಲುತ್ತಿರುವ ತಂದೆ ದೇವರಾಜ್ ಚಿಕಿತ್ಸೆಗೆ 6-7 ಲಕ್ಷ ರೂ. ಆಗುವುದಾಗಿ ದೇವರಾಜ್ ಪುತ್ರ ಮಾಧ್ಯಮದಲ್ಲಿ ತಿಳಿಸಿದ್ದರು. ಇದನ್ನು ಗಮನಿಸಿದ ನಟ ಚಿರಂಜೀವಿ ಹಿರಿಯ ಸಿನಿಮಾ ತಂತ್ರಜ್ಞನನ್ನು ಮನೆಗೆ ಕರೆಸಿ ಉಪಚರಿಸಿ ಅವರಿಗೆ ಐದು ಲಕ್ಷ ರುಪಾಯಿ ಚೆಕ್ ನೀಡಿ ಸಹಾಯ ಮಾಡಿದ್ದಾರೆ.

ಪಿ ದೇವರಾಜ್, ತೆಲುಗು ಮತ್ತು ಕನ್ನಡ ಚಿತ್ರರಂಗದ ಪ್ರಮುಖ ಸಿನಿಮಾಟೋಗ್ರಾಫರ್ ಆಗಿದ್ದವರು. ನಟ ಎನ್‌ಟಿಆರ್, ಸೂಪರ್ ಸ್ಟಾರ್ ಕೃಷ್ಣ, ಅಕ್ಕಿನೇನಿ ನಾಗೇಶ್ವರ ರಾವ್ ಹಾಗೂ ಸ್ವತಃ ನಟ ಚಿರಂಜೀವಿಯವರ ಆರಂಭಿಕ ಸಿನಿಮಾಗಳಿಗೆ ತಂತ್ರಜ್ಞರಾಗಿ ದುಡಿದವರು. ತೆಲುಗಿನ ಸುಮಾರು 300ಕ್ಕೂ ಹೆಚ್ಚು ಸಿನಿಮಾಗಳಿಗೆ ಕ್ಯಾಮೆರಾಮ್ಯಾನ್ ಆಗಿ ಕೆಲಸ ಮಾಡಿದ್ದಾರೆ. ಆದರೆ ವಯೋಸಹಜ ಸಮಸ್ಯೆಯಿಂದ ಆರೋಗ್ಯ ಹದಗೆಟ್ಟು, ಆರ್ಥಿಕ ಪರಿಸ್ಥಿತಿಯೂ ಹಾಳಾಗಿತ್ತು. ಇದೀಗ ಸೂಕ್ತ ಸಮಯಕ್ಕೆ ನಟ ಚಿರಂಜೀವಿ ಅವರು ಪಿ. ದೇವರಾಜ್ ಅವರಿಗೆ ಸಹಾಯ ಮಾಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026952 0 0 0
<![CDATA[ವಿಜಯ್ ನಟನೆಯ 'ದಳಪತಿ 67' ಸಿನಿಮಾಗೆ ಚಾಲನೆ]]> https://publictv.in/vijay-starrer-dalpati-67-movie-launched/ Fri, 03 Feb 2023 12:08:22 +0000 https://publictv.in/?p=1026958 ತ್ತೀಚೆಗಷ್ಟೇ ಸಿನಿಮಾ ಘೋಷಣೆ ಮಾಡಿದ್ದ ನಟ ದಳಪತಿ ವಿಜಯ್‌ ಮತ್ತು ನಿರ್ದೇಶಕ ಲೋಕೇಶ್‌ ಕನಗರಾಜ್‌, ಇದೀಗ ದಳಪತಿ 67 ಚಿತ್ರದ ಅದ್ದೂರಿ ಮುಹೂರ್ತವನ್ನೂ ನೆರವೇರಿಸಿಕೊಂಡಿದ್ದಾರೆ. ಚೆನ್ನೈನಲ್ಲಿ ಫೆ. 2ರಂದು ನಡೆದ ಅದ್ದೂರಿ ಮುಹೂರ್ತದಲ್ಲಿ ಚಿತ್ರದ ಬಹುತೇಕ ಕಲಾವಿದರು, ತಂತ್ರಜ್ಞರು ಭಾಗವಹಿಸಿ ಮುಹೂರ್ತವನ್ನು ಸಂಪನ್ನಗೊಳಿಸಿದ್ದಾರೆ.

ಕಲಾವಿದರಾದ ತ್ರಿಷಾ ಕೃಷ್ಣನ್‌, ಅರ್ಜುನ್‌ ಸರ್ಜಾ, ಜಗದೀಶ್‌, ಪ್ರಿಯಾ ಆನಂದ್‌, ಮನ್ಸೂರ್‌ ಅಲಿ ಖಾನ್‌ ಸೇರಿದಂತೆ ಸಿನಿಮಾದ ಬಹುತೇಕ ಕಲಾವಿದರು ಮತ್ತು ತಂತ್ರಜ್ಞರು ಮುಹೂರ್ತದಲ್ಲಿ ಹಾಜರಿದ್ದರು. 7 ಸ್ಕ್ರೀನ್‌ ಸ್ಟುಡಿಯೋಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಲಿರುವ ದಳಪತಿ 67 ಚಿತ್ರವನ್ನು ಲೋಕೇಶ್‌ ಕನಗರಾಜ್‌ ನಿರ್ದೇಶನ ಮಾಡುತ್ತಿದ್ದಾರೆ. ಮಾಸ್ಟರ್‌ ಸಿನಿಮಾ ಬಳಿಕ ವಿಜಯ್‌ ಜತೆಗಿದು ನಿರ್ದೇಶಕರ ಎರಡನೇ ಸಿನಿಮಾ ಆಗಿದೆ. ಇದನ್ನೂ ಓದಿ:ಡಾಲಿ ನಟನೆಯ `ಹೊಯ್ಸಳ’ ಚಿತ್ರದ ಬಿಗ್ ಅಪ್‌ಡೇಟ್ ಇಲ್ಲಿದೆ

ಕೈದಿ, ಮಾಸ್ಟರ್‌ ಮತ್ತು ಬೀಸ್ಟ್‌ ಸಿನಿಮಾಗಳಿಗೆ ಸಂಗೀತ ನೀಡಿದ್ದ ರಾಕ್‌ಸ್ಟಾರ್‌ ಅನಿರುದ್ಧ ರವಿಚಂದ್ರನ್‌ ದಳಪತಿ 67ಕ್ಕೂ ಸಂಗೀತ ನೀಡಲಿದ್ದು, ನಾಲ್ಕನೇ ಬಾರಿ ವಿಜಯ್‌ ಜತೆ ಕೈ ಜೋಡಿಸಿದ್ದಾರೆ. ಇನ್ನುಳಿದಂತೆ ಮನೋಜ್‌ ಪರಮಹಂಸ ಛಾಯಾಗ್ರಹಣ, ಅನ್ಬರವೀ ಸಾಹಸ, ಫಿಲೋಮಿನ್‌ ರಾಜ್‌ ಸಂಕಲನ, ಸತೀಸ್‌ ಕುಮಾರ್‌ ಕಲೆ, ದಿನೇಶ್‌ ನೃತ್ಯ ನಿರ್ದೇಶನ, ಸಂಭಾಷಣೆ ಲೋಕೇಶ್‌ ಕನಗರಾಜ್‌, ರತ್ನ ಕುಮಾರ್‌, ಧೀರಜ್‌ ವೈದ್ಯ, ರಾಮಕುಮಾರ್‌ ಬಾಲಸುಬ್ರಮಣ್ಯ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026958 0 0 0
<![CDATA[ಕರ್ನಾಟಕ ಆಡಳಿತ ಸುಧಾರಣಾ ಆಯೋಗದಿಂದ 4 & 5ನೇ ವರದಿ ಸಲ್ಲಿಕೆ - 3,630 ಶಿಫಾರಸು ಮಾಡಿದ ಆಯೋಗ]]> https://publictv.in/submission-of-4th-and-5th-report-by-karnataka-administrative-reforms-commission-education-health-key-focuses-3630-recommended-commission/ Fri, 03 Feb 2023 12:34:20 +0000 https://publictv.in/?p=1026969 - ಅಪೌಷ್ಟಿಕತೆ ನೀಗಿಸಲು 2 ಬದಲು 5 ಮೊಟ್ಟೆ

ಬೆಂಗಳೂರು: ಎರಡನೇ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ (Karnataka Administrative Reforms Commission) 4 ಮತ್ತು 5ನೇ ವರದಿಯನ್ನು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಸಲ್ಲಿಕೆ ಮಾಡಲಾಯಿತು. ಆಯೋಗದ ಅಧ್ಯಕ್ಷ ವಿಜಯ್ ಭಾಸ್ಕರ್, ಸಿಎಂಗೆ ವರದಿ ಸಲ್ಲಿಕೆ ಮಾಡಿದರು.

ಆಯೋಗದ ವರದಿಯಲ್ಲಿ ವಿವಿಧ ಇಲಾಖೆಗಳಿಂದ ಸುಮಾರು 3,630 ಶಿಫಾರಸುಗಳನ್ನು ಆಯೋಗ ಮಾಡಿದೆ. ಸರ್ಕಾರಿ ಶಾಲೆಗಳಲ್ಲಿ ಅಂಗನವಾಡಿ ಪ್ರಾರಂಭಿಸಿ ಅದೇ ಶಾಲೆಯಲ್ಲೇ ಶಿಕ್ಷಣ (Education) ಪಡೆಯಲು ಅನುಕೂಲ ಮಾಡಿಕೊಡುವುದು. ವಿದ್ಯಾರ್ಥಿಗಳು ಶಾಲೆಗಳನ್ನು ಬಿಡುವುದನ್ನು ತಪ್ಪಿಸಲು ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳನ್ನು ವಿಲೀನಗೊಳಿಸುವುದು. 1-12ನೇ ತರಗತಿವರೆಗೆ ಕ್ಲಸ್ಟರ್ ಶಾಲೆ ಮಾಡಿ ವರ್ಗವಾಣಿ ಪ್ರಮಾಣ ಪತ್ರವನ್ನು (TC) ಪದೇ ಪದೇ TC ಪಡೆದುಕೊಳ್ಳುವುದು ಕಡಿಮೆ ಮಾಡಿದಂತಾಗುತ್ತದೆ ಎಂದು ಶಿಫಾರಸು ಮಾಡಿದೆ. ಇದನ್ನೂ ಓದಿ: ಸಿಡಿ ರಾಡಿ: ರಮೇಶ್ ಜಾರಕಿಹೊಳಿಗೆ ಬೆಂಬಲ- ಮಂತ್ರಿಯೂ ಬೇಡ ಎಂದ ಈಶ್ವರಪ್ಪ

ಅಪೌಷ್ಟಿಕತೆಯಿಂದ ಬಳಲುತ್ತಿರುವ ತಾಯಿ ಮತ್ತು ಶಿಶು ಮರಣ ಕಡಿಮೆ ಮಾಡಿ ಪೌಷ್ಟಿಕತೆ ಸುಧಾರಿಸಬೇಕು. ಅಪೌಷ್ಟಿಕತೆ ನೀಗಿಸಲು 2 ಬದಲು 5 ಮೊಟ್ಟೆ ನೀಡಬಹುದಾ ಎಂದು ಪರಿಶೀಲಿಸಿ. MBBS ಸೀಟು ಪಡೆಯುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಗ್ರಾಮೀಣ ಕೋಟಾ ಅಡಿಯಲ್ಲಿ ಶೇಕಡಾ 15ರಷ್ಟು ಸೀಟು ಮೀಸಲಿಡುವುದು. ಲೋಕಸೇವಾ ಆಯೋಗದ ಅಧ್ಯಕ್ಷರು ಸೇರಿದಂತೆ ಸದಸ್ಯರ ಸಂಖ್ಯೆಯನ್ನು 14 ರಿಂದ 8ಕ್ಕೆ ಇಳಿಸಲು ಶಿಫಾರಸು ಮಾಡಲಾಗಿದೆ.

BBMPಯಲ್ಲಿ 30 ಕಂದಾಯ ವಿಭಾಗಗಳಿಗೆ ವಿಕೇಂದ್ರೀಕರಣ ಮತ್ತು ಸಮನ್ವಯ ಸಾಧಿಸಲು 30 KAS ಅಧಿಕಾರಿಗಳನ್ನು ನೇಮಿಸಿ 5 ಲಕ್ಷಕ್ಕಿಂತ ಕಡಿಮೆ ವಹಿವಾಟು ಹೊಂದಿರುವ ಸಂಘಗಳು 5 ವರ್ಷಗಳಿಗೊಮ್ಮೆ ಲೆಕ್ಕಪತ್ರ ಸಲ್ಲಿಸಲು ಚಾರ್ಟರ್ಡ್ ಅಕೌಂಟೆಂಟ್‍ರಿಂದ ಲೆಕ್ಕ ಪರಿಶೋಧನೆ ಮಾಡಿಸುವ ಅಗತ್ಯವಿಲ್ಲ ಎಂದು ಶಿಫಾರಸು ಮಾಡಿದೆ. ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇಕಡಾ 5 ರಿಂದ 10 NRI ಕೋಟಾ ಸೃಷ್ಟಿ ಮಾಡಬಹುದು ಅಂತ ಸಲಹೆ ನೀಡಿದೆ.

ಸಂಪನ್ಮೂಲ ಹೆಚ್ಚಳಕ್ಕೆ ಕಾಯ್ದೆ ತಿದ್ದುಪಡಿ ಮಾಡಿ ಶೇಕಡಾ ಒಂದರಷ್ಟು 1% ಕ್ರೀಡಾ ಸೆಸ್ಸ್ ಹೆಚ್ಚಿಸಬಹುದು. ರಾಜ್ಯ ಸರ್ಕಾರ ಚುನಾವಣಾ ಪ್ರಾಧಿಕಾರ ರದ್ದುಗೊಳಿಸಬಹುದು. ಉದ್ಯೋಗ ಸೇವೆ ಇಲಾಖೆಯನ್ನು ಕೌಶಲ್ಯ ಮಿಷನ್ ಜೊತೆ ಅಂತಿಮಗೊಳಿಸಬಹುದು. ಕರ್ನಾಟಕ ಅಪಾರ್ಟ್ಮೆಂಟ್ ಮಾಲೀಕತ್ವ ಮಸೂದೆ 2020ನ್ನು ಅಂತಿಮಗೊಳಿಸಬಹುದು ಅಂತ ಶಿಫಾರಸು ಮಾಡಿದೆ. ಇದನ್ನೂ ಓದಿ: NIAಗೆ ತಾಲಿಬಾನ್ ಹೆಸರಲ್ಲಿ ಭಯೋತ್ಪಾದನಾ ದಾಳಿ ಸಂದೇಶ – ದೇಶಾದ್ಯಂತ ಹೈಅಲರ್ಟ್ ಘೋಷಣೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿರ್ದೇಶನಾಲಯವನ್ನು ಎರಡು ನಿರ್ದೇಶನಾಲಯಗಳನ್ನಾಗಿ ಪ್ರತ್ಯೇಕಿಸಬಹುದು. 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆ ಕೆಲಸದ ಹೊರೆ ಇಳಿಸಲು BSC ನರ್ಸಿಂಗ್ ಕೋರ್ಸ್ ಹಾಗೂ ಪ್ಯಾರಾಮೇಡಿಕಲ್ ಕೋರ್ಸ್ ಆರಂಭಿಸಬಹುದು. ಕೇಂದ್ರ ಸರ್ಕಾರದ ನಿಯಮದ ಪ್ರಕಾರ ಸರ್ಕಾರಿ ವೈದ್ಯರು ಖಾಸಗಿ ವೃತ್ತಿಯನ್ನು (Pravite Practice) ನಿಷೇಧಿಸಬಹುದು. ಸರ್ಕಾರಿ ಆಸ್ಪತ್ರೆಗಳಲ್ಲೇ ಸಂಜೆ OPD ಪ್ರಾರಂಭಿಸಲು ಸಲಹೆಯನ್ನು ಆಯೋಗ ನೀಡಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026969 0 0 0
<![CDATA[ಸಿಡಿ ರಾಡಿ: ರಮೇಶ್ ಜಾರಕಿಹೊಳಿಗೆ ಬೆಂಬಲ- ಮಂತ್ರಿಯೂ ಬೇಡ ಎಂದ ಈಶ್ವರಪ್ಪ]]> https://publictv.in/cd-case-k-s-eshwarappa-supports-to-ramesh-jarakiholi/ Fri, 03 Feb 2023 12:31:20 +0000 https://publictv.in/?p=1026971 ಬೆಂಗಳೂರು: ಸಿಡಿ (CD Case) ಪ್ರಕರಣದ ಸಿಬಿಐ ತನಿಖೆಗೆ ರಮೇಶ್ ಜಾರಕಿಹೊಳಿ (Ramesh Jarakiholi) ಒತ್ತಾಯ ವಿಚಾರವಾಗಿ ಮಾಜಿ ಸಚಿವ ಈಶ್ವರಪ್ಪ ಬೆಂಬಲ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa), ಏನಿದೆ ಅನ್ನೋದು ತನಿಖೆಯಿಂದಲೇ ಹೊರಬರಬೇಕು. ಸಿಬಿಐ (CBI) ತನಿಖೆಗೆ ಜಾರಕಿಹೊಳಿ ಅಪೇಕ್ಷೆ ಪಟ್ಟಿರುವುದರಿಂದ ಸಿಬಿಐ ತನಿಖೆ ಮಾಡುವುದು ಸೂಕ್ತ ಅಂತಾ ರಮೇಶ್ ಜಾರಕಿಹೊಳಿ ಕೂಗಿಗೆ ದನಿಗೂಡಿಸಿದ್ದಾರೆ. ಸಿಡಿ ವಿಚಾರ ಕರ್ನಾಟಕದ ರಾಜಕೀಯಕ್ಕೆ ಕಳಂಕ. ಮತ್ತೆ ಮತ್ತೆ ಇವರ ಮೇಲೆ ಅವರು, ಅವರ ಮೇಲೆ ಇವರು ಹೇಳುತ್ತಾ ಇರುವುದು ಸೂಕ್ತ ಅಲ್ಲ. ಇದನ್ನು ಒಮ್ಮೆ ಮುಗಿಸಿಬಿಡಲಿ ಅಂತೇಳಿದ್ರು. ಇನ್ನು ರಮೇಶ್ ಜಾರಕಿಹೊಳಿ ಅಪೇಕ್ಷೆಪಟ್ಟಿರುವುದರಿಂದ ತನಿಖೆ ಮಾಡಿರುವುದು ತಪ್ಪಿಲ್ಲ ಅಂತಾ ಸಮರ್ಥನೆ ಮಾಡಿಕೊಂಡ್ರು.

ಇದೇ ವೇಳೆ ಸಚಿವ ಸ್ಥಾನ ವಿಚಾರವಾಗಿ ಈಶ್ವರಪ್ಪ ಅಚ್ಚರಿ ಹೇಳಿಕೆ ನೀಡಿದ್ದಾರೆ. ಮಂತ್ರಿ ಮಾಡುವ ಅವಶ್ಯಕತೆ ಇಲ್ಲ ಎಂದು ಕೂಡಾ ಸಿಎಂಗೆ ತಿಳಿಸಿ ಬಂದಿದ್ದೇನೆ. ನನ್ನ ಇನ್ನು ಮಂತ್ರಿ ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದೇನೆ. ಮಂತ್ರಿಯೇ ಆಗಬೇಕು ಅಂತಾ ಏನೂ ಇಲ್ಲ. ಅನೇಕ ಇಲಾಖೆಗಳನ್ನು ನಾನು ನೋಡಿದ್ದೇನೆ ಅಂತಾ ಈಶ್ವರಪ್ಪ ಹೇಳಿದ್ದಾರೆ. ಗುಜರಾತ್ (Gujrat) ನಲ್ಲಿ ಗೆದ್ದ ಮೇಲೆ ತಾನೇ ಗೊತ್ತಾಗಿದ್ದು, ಗುಜರಾತ್ ಮಾಡೆಲ್ ಏನು ಅಂತಾ. ಕರ್ನಾಟಕದಲ್ಲಿ ಗೆದ್ದ ಮೇಲೆ ಕರ್ನಾಟಕದ ಮಾಡೆಲ್ ಏನು ಅಂತಾ ಗೊತ್ತಾಗುತ್ತದೆ. ಕರ್ನಾಟಕಕ್ಕೆ ಕರ್ನಾಟಕ ಮಾಡೆಲ್ ಅಂತಾ ಮಾರ್ಮಿಕವಾಗಿ ಹೇಳಿಕೆ ಕೊಟ್ಟರು. ಇದನ್ನೂ ಓದಿ: ಡಿಕೆಶಿ ಸಹ ಲಿಮಿಟ್ ಮೀರಬಾರದು, ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ – ಸತೀಶ್ ಜಾರಕಿಹೋಳಿ

ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪ (BS Yediyurappa), ಈಶ್ವರಪ್ಪ ಪಾತ್ರ ವಿಚಾರ ಏನಿರುತ್ತೆ ಎಂಬ ಪ್ರಶ್ನೆಗೆ ಈಶ್ವರಪ್ಪ ಎಚ್ಚರಿಕೆ ಉತ್ತರ ನೀಡಿದ್ದಾರೆ. ಮುಂಬರುವ ಚುನಾವಣೆಗೆ ಸಾಮೂಹಿಕ ನಾಯಕತ್ವ ಅಂತಾ ಸ್ಪಷ್ಟವಾಗಿ ಯಡಿಯೂರಪ್ಪ, ಕಟೀಲ್, ಸಿಎಂ, ವರಿಷ್ಠರು ಹೇಳಿದ್ದಾರೆ. ಬಿಜೆಪಿ ಚಾಣಕ್ಯನ ತಂತ್ರ ಮಾಡಿ ರಾಜಕಾರಣ ಮಾಡುತ್ತದೆ. ತಂತ್ರಗಾರಿಕೆ ಬಿಜೆಪಿ ಬಿಟ್ಟು ಬೇರೆ ಯಾರಿಗೂ ಗೊತ್ತಿಲ್ಲ. ಪೇಜ್ ಪ್ರಮುಖ್ ಅಂದರೆ ಏನು ಅಂತಾ ಕಾಂಗ್ರೆಸ್ ನವರಿಗೆ ಗೊತ್ತಾ ಕೇಳಿ. ಸಂಘಟನಾತ್ಮಕವಾಗಿ ಒಂದೊಂದು ಬಾರಿ ಒಂದೊಂದು ರೀತಿ ತಂತ್ರಗಾರಿಕೆ ಮಾಡುತ್ತೇವೆ ಅಂತಾ ಸ್ಪಷ್ಟಪಡಿಸಿದ್ರು.

ಇನ್ನೊಂದೆಡೆ ಶಿವಮೊಗ್ಗ (Shivamogga) ದಲ್ಲಿ ಮತದಾರರಿಗೆ ಬಿಜೆಪಿ ಎಂಎಲ್‍ಸಿ ಆಯನೂರು ಮಂಜುನಾಥ್ ಪತ್ರ ವಿಚಾರವಾಗಿ ಪ್ರತಿಕ್ರಿಯಿಸಿದ ಈಶ್ವರಪ್ಪ, ಆಯನೂರು ಮಂಜುನಾಥ್ ಚುನಾವಣೆಗೆ ಅಭ್ಯರ್ಥಿಯಾಗಲು ಅಪೇಕ್ಷೆ ಪಡುವುದು ತಪ್ಪಲ್ಲ. ಬಿಜೆಪಿಗೆ ಕಾರ್ಯಕರ್ತರಿಗೆ ಚುನಾವಣೆಗೆ ಸ್ಫರ್ಧೆ ಮಾಡುವುದೇ ತಪ್ಪು ಅಂತಾ ಹೇಳಿದರೆ ಚುನಾವಣೆಗೆ ಬಿಜೆಪಿ ರೆಡಿ ಇಲ್ಲ ಅಂತಾ ಆಗುತ್ತದೆ. ಪಕ್ಷ ಯಾರಿಗೆ ತೀರ್ಮಾನ ಮಾಡುತ್ತದೋ ಅವರಿಗೆ ಟಿಕೆಟ್ ಸಿಗುತ್ತದೆ ಅಂತೇಳಿದ್ರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026971 0 0 0
<![CDATA[ಪಬ್ಲಿಕ್ ಟಿವಿ ಇಂಪ್ಯಾಕ್ಟ್- ವಾ.ಕ ರಸ್ತೆ ಸಾರಿಗೆ ಇಲಾಖೆಯಲ್ಲಿನ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ]]> https://publictv.in/northwest-karnataka-road-department-officers-suspended/ Fri, 03 Feb 2023 12:46:19 +0000 https://publictv.in/?p=1026982 ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ (Northwest Karnataka Road) ಸಾರಿಗೆ ಇಲಾಖೆಯಲ್ಲಿ ಭ್ರಷ್ಟ ಅಧಿಕಾರಿಗಳ ಲಂಚಾವತಾರದ ಸುದ್ದಿ ಪಬ್ಲಿಕ್ ಟಿವಿಯಲ್ಲಿ ಬಿತ್ತರವಾದ 24 ಗಂಟೆಯೊಳಗೆ ಅಧಿಕಾರಗಳ ವಿರುದ್ಧ ಕ್ರಮವಾಗಿದ್ದು, ನೊಂದ ಅಭ್ಯರ್ಥಿಗಳು ಪಬ್ಲಿಕ್ ಟಿವಿಗೆ ಧನ್ಯವಾದ ತಿಳಿಸಿದ್ದಾರೆ.

 ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಾದೇಶಿಕ ವಾಹನ ತರಬೇತಿ ಕೇಂದದಲ್ಲಿ ಉಚಿತ ವಾಹನ ತರಬೇತಿ ಪಡೆಯುತ್ತಿರುವ ಪರಿಶಿಷ್ಠ ಪಂಗಡ ಮತ್ತು ಪರಿಶಿಷ್ಠ ಜಾತಿ ಅಭ್ಯರ್ಥಿಗಳಿಂದ ತರಬೇತುದಾರರು, ಲೈಸನ್ಸ್ ಪರೀಕ್ಷೆಯ ನೆಪವೊಡ್ಡಿ ಲಂಚಪಡೆಯುತ್ತಿರುವ ಕುರಿತು ಸಾಕ್ಷಿ ಸಮೇತ ಪಬ್ಲಿಕ್ ಟಿವಿ ದನಿ ಎತ್ತಿತ್ತು. ಇದನ್ನೂ ಓದಿ: ಕರ್ನಾಟಕ ಆಡಳಿತ ಸುಧಾರಣಾ ಆಯೋಗದಿಂದ 4 & 5ನೇ ವರದಿ ಸಲ್ಲಿಕೆ – 3,630 ಶಿಫಾರಸು ಮಾಡಿದ ಆಯೋಗ

ಪಬ್ಲಿಕ್ ಟಿವಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಸಾರಿಗೆ ಇಲಾಖೆ ಲಂಚ ಪಡೆದ ತರಬೇತಿದಾರಾದ ಆರ್.ಸಿ ನರೇಗಲ್ಲ ಮಠ ಮತ್ತು ಸಿಎಂ ಹುಲಸೋಗಿ ಅಮಾನತು ಮಾಡಿದೆ. ಸಿಬ್ಬಂದಿ ಅಮಾನತು ಮಾಡಿ ವ್ಯವಸ್ಥಾಪಕ ನಿರ್ದೇಶಕ ಮತ್ತು ಶಿಸ್ತುಪಾಲನಾಧಿಕಾರಿ ಆದೇಶ ಹೊರಡಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026982 0 0 0
<![CDATA[ಕೆಲಸ ಕೊಡಿಸುವ ಆಸೆ ತೋರಿಸಿ ಸೆಕ್ಸ್- ಟೆಕ್ಕಿ ಅರೆಸ್ಟ್]]> https://publictv.in/bengaluru-techie-arrest-who-show-desire-for-work-and-sex/ Fri, 03 Feb 2023 13:10:59 +0000 https://publictv.in/?p=1026987 ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೆಲಸ ಹುಡುಕೋದು ಸಿಕ್ಕಾಪಟ್ಟೆ ಕಷ್ಟ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಟೆಕ್ಕಿ (Techie) ಯೊಬ್ಬ ಯುವತಿಯರ ಜೊತೆ ಸೆಕ್ಸ್ ಮಾಡಿ ಸಿಕ್ಕಿಬಿದ್ದಿದ್ದಾನೆ.

ಇನ್‍ಸ್ಟಾಗ್ರಾಂ (Instagram) ಮೂಲಕ ಹುಡುಗಿಯರ ಪರಿಚಯ ಮಾಡಿಕೊಳ್ಳುತ್ತಾ ಇದ್ದ ಟೆಕ್ಕಿ ದಿಲೀಪ್ ಬಂಧನ ಆಗಿದೆ. ಇನ್‍ಸ್ಟಾಗ್ರಾಂನಲ್ಲಿ ಹುಡುಗಿಯರ ಹೆಸರನ್ನು ಇಟ್ಟುಕೊಂಡು ಹುಡುಗಿಯರ (Girls) ಪರಿಚಯ ಮಾಡಿಕೊಂಡು ಬಳಿಕ ಕೆಲಸ ಕೊಡಿಸ್ತೀನಿ ಅಂತ ಮೋಸ ಮಾಡ್ತಾ ಇದ್ದ. ಬಳಿಕ ಓಯೋ ರೂಂಗೆ ಕರೆದು ಯುವತಿಯರ ಬೆದರಿಸಿ ಸೆಕ್ಸ್ ಮಾಡ್ತಾ ಇದ್ದ.

ಜೊತೆಗೆ ವೀಡಿಯೋ ಮಾಡಿಕೊಂಡು ಹಣಕ್ಕಾಗಿ ಬ್ಲಾಕ್ ಮೇಲ್ (Money Blackmail) ಮಾಡ್ತಾ ಇದ್ದ ಎಂಬ ಆರೋಪ ಕೇಳಿ ಬಂದಿದೆ. ಇದೇ ರೀತಿ 12 ಹುಡುಗಿಯರಿಗೆ ಮಾಡಿದ್ದಾನೆ ಎಂಬುದು ಗೊತ್ತಾಗಿದ್ದು, ಆರೋಪಿ ದಿಲೀಪ್ ಬಂಧಿಸಿ ವಿಚಾರಣೆ ನಡೆಸ್ತಾ ಇದ್ದಾರೆ. ಇದನ್ನೂ ಓದಿ: ಹದಿಹರಿಯದ ಪ್ರೇಮಕ್ಕೆ ಅಪ್ರಾಪ್ತ ಬಾಲಕಿ ಬಲಿ- ವಿಷ ಕುಡಿದು ಆತ್ಮಹತ್ಯೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026987 0 0 0
<![CDATA[ಬಾತ್‌ಟಬ್‌ನಲ್ಲಿ ಹಾಟ್ ಆಗಿ ಪೋಸ್ ಕೊಟ್ಟ ತುಪ್ಪದ ಬೆಡಗಿ ರಾಗಿಣಿ]]> https://publictv.in/sandalwood-actress-ragini-dwivedi-new-photoshoot/ Fri, 03 Feb 2023 13:34:20 +0000 https://publictv.in/?p=1026990 ಸ್ಯಾಂಡಲ್‌ವುಡ್ (Sandalwood) ನಟಿ ರಾಗಿಣಿ (Ragini Dwivedi) ಇದೀಗ ಸಾಲು ಸಾಲು ಸಿನಿಮಾಗಳ ಮೂಲಕ ಬ್ಯುಸಿಯಾಗಿದ್ದಾರೆ. ಈ ನಡುವೆ ರಾಗಿಣಿ ಹಾಟ್ ಆಗಿ ಫೋಟೋಶೂಟ್‌ವೊಂದು ಮಾಡಿಸಿದ್ದಾರೆ. ಈಗ ನಟಿಯ ಹೊಸ ಲುಕ್ ಪಡ್ಡೆಹುಡುಗರ ನಿದ್ದೆಗೆಡಿಸಿದೆ. ಇದನ್ನೂ ಓದಿ:ವಿಜಯ್ ನಟನೆಯ ‘ದಳಪತಿ 67’ ಸಿನಿಮಾಗೆ ಚಾಲನೆ

`ವೀರಮದಕರಿ' (Veeramadakari) ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಲಗ್ಗೆಯಿಟ್ಟ ನಟಿ ರಾಗಿಣಿ ದ್ವಿವೇದಿ, ಸಾಕಷ್ಟು ಸಂಕಷ್ಟಗಳ ನಂತರ ಮತ್ತೆ ಚಿತ್ರರಂಗದಲ್ಲಿ ಆಕ್ಟೀವ್ ಆಗಿದ್ದಾರೆ. ಕೈತುಂಬಾ ಸಿನಿಮಾಗಳಲ್ಲಿ ನಟಿ ಬ್ಯುಸಿಯಿದ್ದಾರೆ. ಜೊತೆಗೆ ಬಾಲಿವುಡ್‌ಗೂ (Bollywood) ನಟಿ ಎಂಟ್ರಿ ಕೊಟ್ಟಿದ್ದಾರೆ.

ನಟಿ ರಾಗಿಣಿ ದ್ವಿವೇದಿ ಹಾಟ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಬಾತ್‌ಟಬ್‌ನಲ್ಲಿ ಕುಳಿತು ಶಾರ್ಟ್ ಡ್ರೆಸ್ ಧರಿಸಿ ಕ್ಯಾಮರಾಗೆ ಪೋಸ್ ನೀಡಿದ್ದಾರೆ. ನಟಿಯ ಹಸಿ ಬಿಸಿ ಫೋಟೋಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಬಳಕುವ ಬಳ್ಳಿ ತರ ಕಾಣುವ `ರಾ'ಗಿಣಿ ಲುಕ್‌ಗೆ ಫ್ಯಾನ್ಸ್ ಬೋಲ್ಡ್ ಆಗಿದ್ದಾರೆ. ನಟಿಯ ಫೋಟೋ ಈಗ ಎಲ್ಲೆಡೆ ಸದ್ದು ಮಾಡ್ತಿದೆ.

ಹಿಂದಿ ಸೇರಿ ಒಟ್ಟು 7 ಸಿನಿಮಾಗಳಲ್ಲಿ ರಾಗಿಣಿ ಕಾಣಿಸಿಕೊಂಡಿದ್ದಾರೆ. ಈ ವರ್ಷ ಒಂದೊಂದೇ ಸಿನಿಮಾಗಳು ತೆರೆಗೆ ಅಬ್ಬರಿಸಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026990 0 0 0
<![CDATA[ತಿಹಾರ್ ಜೈಲಿಗೆ ಹೋಗಿದ್ದ ಬಗ್ಗೆ ಡಿಕೆಶಿ ಭಾಷಣ ಮಾಡಲಿ: ಈಶ್ವರಪ್ಪ ವ್ಯಂಗ್ಯ]]> https://publictv.in/let-dk-shivakumar-give-a-speech-about-going-to-tihar-jail-says-ks-eshwarappa/ Fri, 03 Feb 2023 13:29:09 +0000 https://publictv.in/?p=1026991 ಬೆಂಗಳೂರು: ಡಿ.ಕೆ. ಶಿವಕುಮಾರ್ (D.K Shivakumar) ಪ್ರತ್ಯೇಕ ಬಸ್ ಯಾತ್ರೆ ವಿಚಾರವಾಗಿ ಮಾಜಿ ಸಚಿವ ಈಶ್ವರಪ್ಪ (KS Eshwarappa) ಕಿಡಿಕಾರಿದ್ದಾರೆ.

ಅವರು ನಾನು ತಿಹಾರ್ ಜೈಲಿ (Tihar Jail) ಗೆ ಯಾಕೆ ಹೋಗಿದ್ದೆ, ಯಾವ ಕ್ಷೇತ್ರಗಳಲ್ಲಿ ಭ್ರಷ್ಟಾಚಾರ ಮಾಡಿದ್ದೆ..?, ಯಾಕೆ ಇಡಿ (Enforcement Directorate) ಕೇಸ್ ಹಾಕಿದ್ದು..?, ಹೇಗೆ ಕಂತೆ ಕಂತೆ ನೋಟು ಸಿಕ್ಕಿತು ಅಂತಾ ವಿವರಿಸಿ 224 ಕ್ಷೇತ್ರದಲ್ಲಿ ಭಾಷಣ ಶುರು ಮಾಡಲಿ ಅಂತಾ ಡಿಕೆಶಿಗೆ ಟಕ್ಕರ್ ಕೊಟ್ರು. ಇದನ್ನೂ ಓದಿ: ಸಿಡಿ ರಾಡಿ: ರಮೇಶ್ ಜಾರಕಿಹೊಳಿಗೆ ಬೆಂಬಲ- ಮಂತ್ರಿಯೂ ಬೇಡ ಎಂದ ಈಶ್ವರಪ್ಪ

ಇದೇ ವೇಳೆ ಶಿವಮೊಗ್ಗ (Shivamogga) ದಲ್ಲಿ ಶಾಂತಿ ನೆಲೆಸಬೇಕು ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆ ವಿಚಾರವಾಗಿ ಈಶ್ವರಪ್ಪ ಗರಂ ಆದರು. ಹರ್ಷನ ಕೊಲೆಯಾಗಿದ್ದಕ್ಕೆ ಬಿಜೆಪಿ ಕಾರ್ಯಕರ್ತರು, ಹಿಂದೂಗಳು ಸುಮ್ಮನೆ ಕುಳಿತುಕೊಳ್ಳಬೇಕಾ ಅಂತಾ ಡಿ.ಕೆ. ಶಿವಕುಮಾರ್ ಉತ್ತರ ಕೊಟ್ಟು ಬಿಡಲಿ. ಪಿಎಫ್ ಐ (PFI) ಗೂಂಡಾ ಕೊಲೆ ಮಾಡಿದ ಬಳಿಕವೂ ಅದನ್ನು ಖಂಡಿಸುವ ಪ್ರಯತ್ನವನ್ನೂ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ (Siddaramaiah) ಮಾಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ಕೊಲೆ ಆದರೆ ಡಿ.ಕೆ ಶಿವಕುಮಾರ್, ಕಾಂಗ್ರೆಸ್ ನವರಿಗೆ ಖುಷಿ. ಮುಸಲ್ಮಾನ ಕೊಲೆ ಆದರೆ ಬಿಜೆಪಿ ಕಾರ್ಯಕರ್ತರ (BJP Activists) ಮೇಲೆ ಆಪಾದನೆ ಮಾಡುತ್ತಾರೆ. ಹಿಂದೂಗಳ ಕೊಲೆ ಆದರೆ ಅವರಿಗೆ ಏನೂ ಬೇಜಾರು ಇಲ್ಲ. ಶಿವಮೊಗ್ಗ ತಣ್ಣಗಿದೆ, ಅದಕ್ಕೆ ಬೆಂಕಿ ಹಚ್ಚಲು ಡಿ.ಕೆ. ಶಿವಕುಮಾರ್ ಪ್ರಯತ್ನ ಮಾಡಬಾರದು ಅಂತಾ ಈಶ್ವರಪ್ಪ ಕಿಡಿಕಾರಿದ್ರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026991 0 0 0
<![CDATA[ನಾನು ಸಮಯಕ್ಕಾಗಿ ಕಾಯ್ತೀನಿ, ಸದ್ಯಕ್ಕೆ ಮೌನ- ಲಕ್ಷ್ಮಿ ಹೆಬ್ಬಾಳ್ಕರ್ ಹೊಸ ಗೇಮ್?]]> https://publictv.in/karnataka-politics-mla-laxmi-hebbalkar-new-game/ Fri, 03 Feb 2023 13:56:17 +0000 https://publictv.in/?p=1026996 ಬೆಂಗಳೂರು: ಒಂದೆಡೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarakiholi) ಪೊಲಿಟಿಕಲ್ 'ಸಿಡಿ'ಮದ್ದಿನ ದಾಳಿ ನಡೆಸುತ್ತಿದ್ದರೆ, ಬೆಳಗಾವಿ ಗುದ್ದಾಟದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ದಾರಿ ಮೌನ ತಾಳಿತೆ ಎನ್ನುವಂತಾಗಿದೆ. ಚುನಾವಣೆ ಹತ್ತಿರ ಇರುವಾಗ ಎಚ್ಚರ ತಪ್ಪಲ್ಲ, ಸಮಯಕ್ಕಾಗಿ ಕಾಯುತ್ತೇನೆ ಅಂತಾ ಲಕ್ಷ್ಮಿ ಹೆಬ್ಬಾಳ್ಕರ್ ಹೊಸ ಪಾಲಿಸಿ ಅಂತೆ. ಹಾಗಾದ್ರೆ 6 ದಿನವಾದ್ರೂ ತುಟಿಬಿಚ್ಚದೆ ಮೌನವ್ರತ ವಹಿಸುತ್ತಿರುವ ಲಕ್ಷ್ಮಿ ಹೆಬ್ಬಾಳ್ಕರ್ ಪಾಲಿಸಿ ನಿರ್ಲಕ್ಷ್ಯವೋ? ತಿರುಗುಬಾಣದ ತಂತ್ರವೋ? ಎಂಬ ಕುತೂಹಲ ಹೆಚ್ಚಾಗಿದೆ.

ಅಂದಹಾಗೆ ಅವರು ಸಮಯ ನೋಡಿ ಹೊಡೆದ್ರೂ ನಾನು ಸಮಯ ನೋಡಿಯೇ ಹೊಡೀತಿನಿ ಅಂತಾ ರಮೇಶ್ ಜಾರಕಿಹೊಳಿ ಹೇಳಿಕೆ ಕೊಟ್ಟಿದ್ರು. ಆ ಮಾತನ್ನೇ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಪಾಲಿಸ್ತಿದ್ದಾರೆ ಎನ್ನಲಾಗಿದೆ. ರಮೇಶ್ ಜಾರಕಿಹೊಳಿ ಚಾಪೆ ಕೆಳಗೆ ತೂರಿದ್ರೆ ಲಕ್ಷ್ಮಿ ಹೆಬ್ಬಾಳ್ಕರ್ ರಂಗೋಲಿ ಕೆಳಗೆ ತೂರ್ತಿದ್ದಾರಂತೆ. ರಮೇಶ್ ಜಾರಕಿಹೊಳಿ ಎಷ್ಟೇ ಆರೋಪ ಮಾಡಿ ಮಾತನಾಡಿದ್ರೂ ಬಾಯಿ ಬಿಡದ ಲಕ್ಷ್ಮಿ ಹೆಬ್ಬಾಳ್ಕರ್, ಸಹೋದರ ಚನ್ನರಾಜು ಹಟ್ಟಿಹೊಳಿ (Channaraju Hattiholi) ಹತ್ರ ಮಾತ್ರ ರಿಯಾಕ್ಟ್ ಮಾಡಿಸಿ ಸುಮ್ಮನಾಗಿದ್ದಾರೆ. ಇದು ರಾಜಕೀಯ ತಂತ್ರಗಾರಿಕೆ ಎನ್ನಲಾಗಿದೆ. ಇದನ್ನೂ ಓದಿ: ಸಿಡಿ ರಾಡಿ: ರಮೇಶ್ ಜಾರಕಿಹೊಳಿಗೆ ಬೆಂಬಲ- ಮಂತ್ರಿಯೂ ಬೇಡ ಎಂದ ಈಶ್ವರಪ್ಪ

ಇದು ಚುನಾವಣೆ (Election) ಸಮಯ, ನಾನು ಎಚ್ಚರ ತಪ್ಪಲ್ಲ, ನಂಗೂ ಸಮಯ ಬರಬೇಕು. ಆ ಸಮಯಕ್ಕಾಗಿ ನಾನು ಕಾಯ್ತಿದ್ದಿನಿ, ಎರಡ್ಮೂರು ವಿಚಾರದಲ್ಲಿ ಗೆದ್ದಿದ್ದಿನಿ, ಮುಂದೆಯೂ ಸೋಲಲ್ಲ. ಚುನಾವಣೆ ಸಮಯದಲ್ಲಿ ನಾನು ಲೂಸ್ ಟಾಕ್‍ಗೆ ಹೋಗಲ್ಲ. ಆದರೆ ಎದುರಾಳಿ ಎದುರು ಕೈಕಟ್ಟಿ ಕೂರಲ್ಲ. ಇದು ರಮೇಶ್ ಜಾರಕಿಹೊಳಿ ಪೊಲಿಟಿಕಲ್ ಚಾರ್ಜ್‍ಶೀಟ್‍ಗೆ ಆಪ್ತರ ಬಳಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ ಮಾತು. ಹಾಗಾದ್ರೆ ಲಕ್ಷ್ಮಿ ಹೆಬ್ಬಾಳ್ಕರ್ ಸಮಯಕ್ಕಾಗಿ ಕಾದು ಕುಳಿತಿರುವ ಆ ಸಮಯ ಯಾವುದೆಂಬ ಕುತೂಹಲವಿದ್ದು, ಬೆಳಗಾವಿಯಲ್ಲಿ ಸೇಡಿನ ಜ್ವಾಲೆ ಯಾರು ಬೆಂದು ಹೋಗ್ತಾರೆ? ಎಂಬುದನ್ನ ಕಾದುನೋಡಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026996 0 0 0
<![CDATA[ಒಂದೇ ಕ್ಷೇತ್ರದ ಮೇಲೆ ಅಪ್ಪ-ಮಗನ ಕಣ್ಣು - ಧರ್ಮಸಂಕಟಕ್ಕೆ ಪರಿಹಾರ ಏನು?]]> https://publictv.in/karnataka-assembly-election-2023-h-c-mahadevappa-grooming-his-son-for-t-narsipura/ Fri, 03 Feb 2023 14:13:56 +0000 https://publictv.in/?p=1027002 ಬೆಂಗಳೂರು: ಈಗ ಟಿಕೆಟ್ ಸಿಗದಿದ್ದರೆ ಮಗನಿಗೆ ಭವಿಷ್ಯ ಕಷ್ಟ..ಕಷ್ಟ..! ಅತ್ತ ಅಪ್ಪನಿಗೆ ನಾನು ನಿಲ್ಲಬೇಕು ಎಂಬ ಧರ್ಮ ಸಂಕಟ..! ಈ ನಡುವೆ ಅಪ್ಪ ಮಗನಿಗೆ ಅಕ್ಕಪಕ್ಕದ ಕ್ಷೇತ್ರ ಕೊಡುವ ರೂಲ್ಸ್ ಬೇಡ ಎನ್ನುತ್ತಿರುವ ಕಾಂಗ್ರೆಸ್‍ನ (Congress) ಕೆಲ ನಾಯಕರು. ಇದು ಮೈಸೂರು (Mysuru) ಭಾಗದ ಸಿದ್ದು ಆಪ್ತ, ಕಾಂಗ್ರೆಸ್ ಪಕ್ಷದ ನಾಯಕನ ಪರಿಸ್ಥಿತಿ. ಆ ನಾಯಕ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ (H.C.Mahadevappa). ಹಾಗಾದ್ರೆ ಮಗನಿಗಾಗಿ ಕ್ಷೇತ್ರ ತ್ಯಾಗ ಮಾಡ್ತಾರಾ ಸಿದ್ದು ಆಪ್ತ ಹೆಚ್.ಸಿ.ಮಹದೇವಪ್ಪ? ಎಂಬ ಕುತೂಹಲ ಗರಿಗೆದರಿದೆ.

ಅಂದಹಾಗೆ ಟಿ.ನರಸೀಪುರ ಕ್ಷೇತ್ರದಲ್ಲಿ ಕಳೆದ ಬಾರಿ ಸ್ಪರ್ಧಿಸಿ ಸೋತಿದ್ದ ಹೆಚ್.ಸಿ.ಮಹದೇವಪ್ಪ, ಈ ಸಲ ನಂಜನಗೂಡು ವಿಧಾನಸಭಾ ಕ್ಷೇತ್ರ ಅಥವಾ ಟಿ.ನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ. ಆದ್ರೆ ಪುತ್ರ ಸುನೀಲ್ ಬೋಸ್ ನನಗೆ ಈ ಸಲ ಟಿ.ನರಸೀಪುರ ಕ್ಷೇತ್ರದಿಂದ ಟಿಕೆಟ್ ಬೇಕೆಂಬ ಹಟಕ್ಕೆ ಬಿದ್ದಿದ್ದಾರೆ. ಈ ಬಾರಿ ಸ್ಪರ್ಧೆಗೆ ಅವಕಾಶ ಸಿಗದಿದ್ದರೆ ನನ್ನ ರಾಜಕೀಯ ಭವಿಷ್ಯ ಕಷ್ಟ ಎಂಬುದು ಸುನೀಲ್ ಬೋಸ್ (Sunil Bose) ವಾದ. ಹಾಗಾಗಿ ಹೆಚ್.ಸಿ.ಮಹದೇವಪ್ಪ ಅಕ್ಕಪಕ್ಕ ಕ್ಷೇತ್ರಗಳ ಟಿಕೆಟ್ ಸಿಕ್ಕರೆ ಟಿ.ನರಸೀಪುರ, ನಂಜನಗೂಡು ಕ್ಷೇತ್ರಗಳ ಮೇಲೆ ಕಣ್ಣು ಇಟ್ಟು ಕುಳಿತಿದ್ದಾರೆ. ಇದನ್ನೂ ಓದಿ: ನಾನು ಸಮಯಕ್ಕಾಗಿ ಕಾಯ್ತೀನಿ, ಸದ್ಯಕ್ಕೆ ಮೌನ- ಲಕ್ಷ್ಮಿ ಹೆಬ್ಬಾಳ್ಕರ್ ಹೊಸ ಗೇಮ್?

ಆದ್ರೆ ನಂಜನಗೂಡು ಕ್ಷೇತ್ರದ ಮೇಲೆ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಕಣ್ಣಿಟ್ಟಿದ್ದಾರೆ. ಈ ನಡುವೆ ಅಕ್ಕಪಕ್ಕದ ಕ್ಷೇತ್ರಗಳಲ್ಲೇ ಅಪ್ಪ ಮಕ್ಕಳಿಗೆ ಟಿಕೆಟ್ ಕೊಡುವ ಬಗ್ಗೆ ಕಾಂಗ್ರೆಸ್‍ನಲ್ಲಿ ಕೆಲವರಿಂದ ಆಕ್ಷೇಪ ವ್ಯಕ್ತವಾಗಿದೆ. ಹೆಚ್.ಸಿ.ಮಹದೇವಪ್ಪ ವಿಚಾರದಲ್ಲಿ ರೂಲ್ಸ್ ಮಾಡಿದ್ರೆ ಕಷ್ಟ ಎಂದು ಕೆಲ ಕೈ ನಾಯಕರಿಂದ ಆಕ್ಷೇಪ ಅಂತೆ. ಹಾಗಾದ್ರೆ ಅಂತಿಮವಾಗಿ ಟಿ.ನರಸೀಪುರ ಕ್ಷೇತ್ರವನ್ನು ಬಿಟ್ಟುಕೊಟ್ಟು ಹೆಚ್.ಸಿ.ಮಹದೇವಪ್ಪ ತ್ಯಾಗ ಮಾಡ್ತಾರಾ ಎಂಬ ಕುತೂಹಲ ಗರಿಗೆದರಿದೆ. ಮಗ ವಿಧಾನಸಭೆಗೆ ಸ್ಪರ್ಧೆ, ಅಪ್ಪ ಲೋಕಸಭೆಗೆ ಸ್ಪರ್ಧೆ ಎಂಬ ಸಂಧಾನ ಸೂತ್ರ ನಡೆದ್ರೆ ಎಲ್ಲವೂ ಸುಸೂತ್ರವಾಗಲಿದೆ. ಆಪ್ತನ ಧರ್ಮಸಂಕಟಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah)  ಸಿದ್ಧಪಡಿಸುವ ಸೂತ್ರ ಏನು? ಎಂಬುದಕ್ಕೆ ಕಾಲವೇ ಉತ್ತರಿಸಬೇಕಿದೆ. ಇದನ್ನೂ ಓದಿ: ತಿಹಾರ್ ಜೈಲಿಗೆ ಹೋಗಿದ್ದ ಬಗ್ಗೆ ಡಿಕೆಶಿ ಭಾಷಣ ಮಾಡಲಿ: ಈಶ್ವರಪ್ಪ ವ್ಯಂಗ್ಯ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027002 0 0 0
<![CDATA[ಕ್ಲಾಸ್ ಅರ್ಧಕ್ಕೆ ಬಿಟ್ಟು ಹಾಸ್ಟೆಲ್‍ಗೆ ಬಂದು ವಿದ್ಯಾರ್ಥಿನಿ ಆತ್ಮಹತ್ಯೆ]]> https://publictv.in/a-student-committed-suicide-by-leaving-the-class-halfway-through-and-coming-to-the-hostel/ Fri, 03 Feb 2023 15:01:37 +0000 https://publictv.in/?p=1027009 ರಾಯಚೂರು: ಕ್ಲಾಸ್ ಅರ್ಧಕ್ಕೆ ಬಿಟ್ಟು ಹಾಸ್ಟೆಲ್‍ (Hostel) ಗೆ ಬಂದು ವಿದ್ಯಾರ್ಥಿನಿ ಆತ್ಮಹತ್ಯೆ (Student Suicide) ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ಪಟ್ಟಣದ ವಿಸಿಬಿ ಕಾಲೇಜು ಹಾಸ್ಟೆಲ್ ನಲ್ಲಿ ನಡೆದಿದೆ.

ಐಶ್ವರ್ಯಾ (18) ಆತ್ಮಹತ್ಯೆಗೆ ಶರಣಾದವಳಾಗಿದ್ದು, ಈಕೆ ಲಿಂಗಸುಗೂರು ತಾಲೂಕಿನ ಗೋನವಾಟ್ಲ ತಾಂಡಾದ ವಿದ್ಯಾರ್ಥಿನಿ. ಐಶ್ವರ್ಯಾ ವಿಸಿಬಿ ಕಾಲೇಜಿನ ಫಸ್ಟ್ ಪಿಯು ಸೈನ್ಸ್ ನಲ್ಲಿ ಅಭ್ಯಾಸ ಮಾಡುತ್ತಿದ್ದಳು.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮಾಹಿತಿ ತಿಳಿದು ಸ್ಥಳಕ್ಕೆ ಲಿಂಗಸುಗೂರು ಪೊಲೀಸರು (Lingasaguru Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕೆಲಸ ಕೊಡಿಸುವ ಆಸೆ ತೋರಿಸಿ ಸೆಕ್ಸ್- ಟೆಕ್ಕಿ ಅರೆಸ್ಟ್

ಈ ಸಂಬಂಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027009 0 0 0
<![CDATA[ಕಿರುತೆರೆಗೆ ಗುಡ್ ಬೈ, ಸಿನಿಮಾಗಳಲ್ಲಿ ʻಕನ್ನಡತಿʼ ಹೀರೋ ಕಿರಣ್ ರಾಜ್ ಬ್ಯುಸಿ]]> https://publictv.in/kannadathi-serial-actor-kiran-raj-film-updates/ Fri, 03 Feb 2023 14:22:40 +0000 https://publictv.in/?p=1027010 ಟಿವಿ ಪರದೆಯಲ್ಲಿ `ಕನ್ನಡತಿ'ಯ (Kannadathi) ಹರ್ಷ ಕುಮಾರ್ ಆಗಿ ಮಿಂಚಿದ್ದ ಕಿರಣ್ ರಾಜ್ (Kiran Raj) ಇದೀಗ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕಿರುತೆರೆಯ `ಕನ್ನಡತಿ' ಸೀರಿಯಲ್ ಅಂತ್ಯವಾದ ಬೆನ್ನಲ್ಲೇ ಕಿರಣ್ ರಾಜ್ ಮುಂದೇನು ಮಾಡ್ತಾರೆ ಅನ್ನೋದಕ್ಕೆ ಇಲ್ಲಿದೆ ಡಿಟೈಲ್ಸ್.

ಕಿನ್ನರಿ, ದೇವತೆ, ಸೇರಿದಂತೆ ಹಲವು ಸೀರಿಯಲ್‌ಗಳಲ್ಲಿ ಗಮನ ಸೆಳೆದಿದ್ದ ಕಿರಣ್ ರಾಜ್ ಮತ್ತಷ್ಟು ಜನಪ್ರಿಯತೆ ತಂದು ಕೊಟ್ಟಿದ್ದು ಕನ್ನಡತಿ ಸೀರಿಯಲ್, ಕಿರಣ್ ರಾಜ್ ಮತ್ತು ರಂಜನಿ ರಾಘವನ್ ಅವರು ಮುಖ್ಯಭೂಮಿಕೆಯಲ್ಲಿ ನಟಿಸಿದ್ದರು. ಕನ್ನಡತಿಯ ಕನ್ನಡ ಅಭಿಮಾನಕ್ಕೆ ಕಥೆಗೆ ಟಿವಿ ಪ್ರೇಕ್ಷಕರು ಫಿದಾ ಆಗಿದ್ದರು. ಈಗ ಈ ಧಾರಾವಾಹಿಗೆ ಬ್ರೇಕ್ ಬಿದ್ದಿದೆ. ಇದನ್ನೂ ಓದಿ: ಬಾತ್‌ಟಬ್‌ನಲ್ಲಿ ಹಾಟ್ ಆಗಿ ಪೋಸ್ ಕೊಟ್ಟ ತುಪ್ಪದ ಬೆಡಗಿ ರಾಗಿಣಿ

`ಕನ್ನಡತಿ' ಧಾರಾವಾಹಿಯನ್ನ ಅದೆಷ್ಟು ಅಚ್ಚುಕಟ್ಟಾಗಿ ಟಿವಿಪರದೆಯಲ್ಲಿ ತೋರಿಸಿದ್ದರೋ ಹಾಗೆಯೇ ಕನ್ನಡತಿಯ ಅಂತಿಮ ಅಧ್ಯಾಯ ಕೂಡ ಅರ್ಥಪೂರ್ಣವಾಗಿ ತೋರಿಸಿ ಸೀರಿಯಲ್‌ಗೆ ಅಂತ್ಯ ಹಾಡಿದ್ದಾರೆ.

ನಟ ಕಿರಣ್ ರಾಜ್ ಅವರು ಕನ್ನಡತಿ ಸೀರಿಯಲ್ ಮಾಡುವಾಗಲೇ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದರು. ತಮ್ಮದೇ ಬಟ್ಟೆ ಬ್ರ್ಯಾಂಡ್ ಜೊತೆಗೆ ಬಿರಿಯಾನಿ ರೆಸ್ಟೋರೆಂಟ್ ಕೂಡ ಹೊಂದಿದ್ದಾರೆ. ಕಿರಣ್ ರಾಜ್ ಫೌಂಡೇಶನ್ ಮೂಲಕ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡ್ತಿದ್ದಾರೆ. ಲಾಕ್‌ಡೌನ್‌ ಸಮಯದಲ್ಲಿ  ನಟ ಕಿರಣ್‌ ಸಾಕಷ್ಟು ಜನರಿಗೆ ಸಹಾಯ ಹಸ್ತ ನೀಡಿದ್ದಾರೆ.

ಇನ್ನೂ ಕಿರಣ್ ನಟಿಸಿರುವ `ಭರ್ಜರಿ ಗಂಡು' (Bharjari Gandu), `ಶೇರ್' (Sher) ಸಿನಿಮಾಗಳು ತೆರೆಗೆ ಬರಲಿದೆ. ಇದೇ ಫೆಬ್ರವರಿಯಲ್ಲಿ ಹೊಸ ಸಿನಿಮಾ ಕೂಡ ಅನೌನ್ಸ್ ಮಾಡುತ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027010 0 0 0
<![CDATA[ʻನಟಭಯಂಕರʼ ಸಿನಿಮಾ ಬಗ್ಗೆ ಓಂ ಪ್ರಕಾಶ್‌ ರಾವ್‌ ಮಾತು]]> https://publictv.in/om-prakash-rao-film-updates/ Fri, 03 Feb 2023 14:38:08 +0000 https://publictv.in/?p=1027019

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027019 0 0 0
<![CDATA[ಕಾರಿಗೆ ಡಿಕ್ಕಿ ಹೊಡೆದ ನಾಯಿ ಕ್ಷಣ ಮಾತ್ರದಲ್ಲಿ ಮಾಯ - 70 ಕಿ.ಮೀ ಸಾಗಿ ಮನೆ ತಲುಪಿದಾಗ ಪ್ರತ್ಯಕ್ಷ!]]> https://publictv.in/street-dog-gets-sucked-into-car-bumper-escapes-miraculously-puttur/ Fri, 03 Feb 2023 15:05:07 +0000 https://publictv.in/?p=1027020 ಮಂಗಳೂರು: ಕಾರಿಗೆ (Car) ಡಿಕ್ಕಿಯಾದ ನಾಯಿ (Dog) ಕಾರಿನ ಬಂಪರಿನೊಳಗೆ ಸುಮಾರು 70 ಕಿಲೋಮೀಟರ್ ಸಾಗಿ ಕಾರ್ ನಿಲ್ಲಿಸಿದ ಬಳಿಕ ಪ್ರತ್ಯಕ್ಷವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ (Puttur) ನಡೆದಿದೆ.

ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ದಂಪತಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ (Kukke Subramanya Temple)  ಭೇಟಿ ನೀಡಿ ಪುತ್ತೂರಿಗೆ ವಾಪಾಸಾಗುತ್ತಿದ್ದ ದಾರಿ ಮಧ್ಯೆ ಬಳ್ಪ ಎಂಬಲ್ಲಿ ನಾಯಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ತಕ್ಷಣವೇ ಸುಬ್ರಹ್ಮಣ್ಯ ಅವರು ಕಾರನ್ನು ನಿಲ್ಲಿಸಿದ್ದು, ಕಾರಿನ ಸುತ್ತಮುತ್ತ ನಾಯಿಗಾಗಿ ಹುಡುಕಾಡಿದ್ದಾರೆ. ಆದರೆ ನಾಯಿ ಅಲ್ಲಿಂದ ಎಲ್ಲಿ ಹೋಗಿದೆ ಎನ್ನುವುದನ್ನು ಊಹಿಸಲೂ ಸುಬ್ರಹ್ಮಣ್ಯ ಅವರಿಗೆ ಕಷ್ಟವಾಗಿತ್ತು. ಇದನ್ನೂ ಓದಿ: NIAಗೆ ತಾಲಿಬಾನ್ ಹೆಸರಲ್ಲಿ ಭಯೋತ್ಪಾದನಾ ದಾಳಿ ಸಂದೇಶ – ದೇಶಾದ್ಯಂತ ಹೈಅಲರ್ಟ್ ಘೋಷಣೆ

ಅಲ್ಲಿಂದ ನೇರವಾಗಿ ಕಬಕದ ತನ್ನ ಮನೆಗೆ ಬಂದು ಕಾರನ್ನು ಪರಿಶೀಲಿಸಿದಾಗ ಬಂಪರ್‌ನ ಗ್ರಿಲ್ ತುಂಡಾಗಿರುವುದು ಗಮನಕ್ಕೆ ಬಂದಿತ್ತು. ಇದನ್ನು ಗಮನಿಸಿದಾಗ ತುಂಡಾದ ಗ್ರಿಲ್ ಮಧ್ಯೆ 70 ಕಿ.ಮೀ ಹಿಂದೆ ಕಾರ್‌ಗೆ ಡಿಕ್ಕಿಯಾದ ನಾಯಿ ಪ್ರತ್ಯಕ್ಷವಾಗಿದೆ. ನಾಯಿಯನ್ನು ಬಂಪರ್ ಒಳಗಿಂದ ತೆಗೆಯಲಾಗದ ಸ್ಥಿತಿಯಲ್ಲಿದ್ದ ಕಾರಣ ಪಕ್ಕದ ಗ್ಯಾರೇಜ್‍ಗೆ ತೆರಳಿ ನಾಯಿಯನ್ನು ಹೊರ ತೆಗೆಯಲು ವಿನಂತಿಸಿದ್ದಾರೆ. ಗ್ಯಾರೇಜ್ ಸಿಬ್ಬಂದಿ ಬಂಪರ್ ಬಿಚ್ಚಿ ನಾಯಿಯನ್ನು ಸುರಕ್ಷಿತವಾಗಿ ಕಾರಿಂದ ಹೊರ ತೆಗೆದಿದ್ದಾರೆ. ಸುಮಾರು 70 ಕಿ.ಮೀ ವರೆಗೆ ಕಾರಿನ ಬಂಪರ್ ಒಳಗೇ ಇದ್ದ ನಾಯಿ ಆರಾಮವಾಗಿ ಹೊರಗೆ ಬಂದು ಇಳಿದು ಹೋಗಿದೆ. ಇದನ್ನೂ ಓದಿ: ಕೆಲಸ ಕೊಡಿಸುವ ಆಸೆ ತೋರಿಸಿ ಸೆಕ್ಸ್- ಟೆಕ್ಕಿ ಅರೆಸ್ಟ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027020 0 0 0
<![CDATA[ಗಾಂಜಾ ಕೇಸ್ ಆರೋಪಿಗಳ ಜೊತೆ ಸಿಪಿಐ ಡೀಲ್- ಕಮಿಷನರ್ ದೂರು]]> https://publictv.in/cpi-deal-with-ganja-case-accused-commissioners-complaint/ Fri, 03 Feb 2023 15:42:06 +0000 https://publictv.in/?p=1027039 ಬೆಳಗಾವಿ: ಗಾಂಜಾ ಕೇಸ್ ಆರೋಪಿಗಳ ಜೊತೆ ಸಿಪಿಐ ಡೀಲ್ (CPI Deal) ಮಾಡಿಕೊಂಡಿದ್ದು, ಸಿಪಿಐ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೆಳಗಾವಿ ನಗರ ಪೊಲೀಸ್ ಆಯುಕ್ತರಿಗೆ ರಮಾಕಾಂತ ಕೊಂಡುಸ್ಕರ್ ಮನವಿ ಮಾಡಿದ್ದಾರೆ.

ಜನವರಿ 23ರ ಮಧ್ಯರಾತ್ರಿ 12.30ರ ಸುಮಾರಿಗೆ ಆರ್ ಪಿಡಿ ವೃತ್ತದ ಬಳಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಹಿಡಿದು ಟಿಳಕವಾಡಿ ಪೊಲೀಸ್ ಠಾಣೆ (Tilakwadi Police Station) ಗೆ ಕರೆದುಕೊಂಡು ಹೋಗಲಾಗಿದೆ. ಬಳಿಕ ಹಣ ಪಡೆದು ಬಿಟ್ಟು ಕಳಿಸಿದ್ದಾರೆ ಎಂದು ಶ್ರೀರಾಮಸೇನೆ (Sriramasene) ಹಿಂದೂಸ್ಥಾನ್ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ರಮಾಕಾಂತ್ ಕೊಂಡುಸ್ಕರ್ ಆರೋಪಿದ್ದಾರೆ.

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಹಿಡಿದು ಹಣ ಪಡೆದು ಬಿಟ್ಟು ಕಳಿಸಿದ ಆರೋಪ ಟಿಳಕವಾಡಿ ಸಿಪಿಐ ದಯಾನಂದ ಶೇಗುಣಸಿ ಮೇಲಿದ್ದು ಜನವರಿ 23ರ ಮಧ್ಯರಾತ್ರಿ 12.30ರ ಸುಮಾರಿಗೆ ಆರ್‍ಪಿಡಿ ವೃತ್ತದ ಬಳಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ವೇಳೆ ಇಬ್ಬರು ಆರೋಪಿಗಳನ್ನು ಹಿಡಿದು ಪೊಲೀಸ್ ಠಾಣೆಗೆ ಕರೆದೊಯ್ದು ಹಣ ಪಡೆದು ಬಿಟ್ಟು ಕಳಿಸಿದ್ದಾರೆ. ಇದನ್ನೂ ಓದಿ: ಕಾರಿಗೆ ಡಿಕ್ಕಿ ಹೊಡೆದ ನಾಯಿ ಕ್ಷಣ ಮಾತ್ರದಲ್ಲಿ ಮಾಯ – 70 ಕಿ.ಮೀ ಸಾಗಿ ಮನೆ ತಲುಪಿದಾಗ ಪ್ರತ್ಯಕ್ಷ!

https://twitter.com/NCBelagavi/status/1620369734842875904

ಆರೋಪಿಗಳು ಹಾಗೂ ಜಪ್ತಿ ಮಾಡಿದ ಗಾಂಜಾ ಫೋಟೋ ತೆಗೆದು ಬಳಿಕ ಕೇಸ್ ದಾಖಲಿಸದೇ ಹಣ ಪಡೆದು ಬಿಟ್ಟು ಕಳಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಅಂತಾ ಆರೋಪಿಗಳ ಹೆಸರು, ಫೋಟೋ ಸಮೇತ ಸಿಪಿಐ ವಿರುದ್ಧ ದೂರು ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಅವರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್ ಆಯುಕ್ತರ ಭರವಸೆ ನೀಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027039 0 0 0

@CMofKarnataka @DgpKarnataka @alokkumar6994 @COPBELAGAVI
Sirs, plz take stern action. pic.twitter.com/9JR936wAud

— NO CORRUPTION BELAGAVI (@NCBelagavi) January 31, 2023]]>

@CMofKarnataka @DgpKarnataka @alokkumar6994 @COPBELAGAVI
Sirs, plz take stern action. pic.twitter.com/9JR936wAud

— NO CORRUPTION BELAGAVI (@NCBelagavi) January 31, 2023]]>

@CMofKarnataka @DgpKarnataka @alokkumar6994 @COPBELAGAVI
Sirs, plz take stern action. pic.twitter.com/9JR936wAud

— NO CORRUPTION BELAGAVI (@NCBelagavi) January 31, 2023]]>

@CMofKarnataka @DgpKarnataka @alokkumar6994 @COPBELAGAVI
Sirs, plz take stern action. pic.twitter.com/9JR936wAud

— NO CORRUPTION BELAGAVI (@NCBelagavi) January 31, 2023]]>

@CMofKarnataka @DgpKarnataka @alokkumar6994 @COPBELAGAVI
Sirs, plz take stern action. pic.twitter.com/9JR936wAud

— NO CORRUPTION BELAGAVI (@NCBelagavi) January 31, 2023]]>

@CMofKarnataka @DgpKarnataka @alokkumar6994 @COPBELAGAVI
Sirs, plz take stern action. pic.twitter.com/9JR936wAud

— NO CORRUPTION BELAGAVI (@NCBelagavi) January 31, 2023]]>

@CMofKarnataka @DgpKarnataka @alokkumar6994 @COPBELAGAVI
Sirs, plz take stern action. pic.twitter.com/9JR936wAud

— NO CORRUPTION BELAGAVI (@NCBelagavi) January 31, 2023]]>
<![CDATA[ಕಾರ್ಕಳದಲ್ಲಿ ಮುತಾಲಿಕ್ ಸ್ಪರ್ಧೆಯನ್ನು ಸ್ವಾಗತಿಸುತ್ತೇನೆ - ಮತದಾರರು ಅಂತಿಮ ತೀರ್ಮಾನ ಮಾಡ್ತಾರೆ: ಸುನಿಲ್ ಕುಮಾರ್]]> https://publictv.in/pramod-muthalik-to-contest-karnataka-assembly-election-from-karkala-as-an-independent-candidate-sunil-kumar-reaction/ Fri, 03 Feb 2023 16:05:48 +0000 https://publictv.in/?p=1027046 ಕಾರವಾರ: ಪ್ರಮೋದ್ ಮುತಾಲಿಕ್ (Pramod Muthalik) ಸ್ಪರ್ಧೆಯನ್ನು ನಾನು ಸ್ವಾಗತಿಸುತ್ತೇನೆ. ಯಾರು ಬೇಕಾದ್ರೂ ಕಾರ್ಕಳದಲ್ಲಿ (Karkala) ಸ್ಪರ್ಧೆ ಮಾಡಬಹುದು, ಎಲ್ಲರೂ ಸ್ವತಂತ್ರರು ಎಂದು ಇಂಧನ ಸಚಿವ ಸುನಿಲ್ ಕುಮಾರ್ (Sunil Kumar) ಹೇಳಿದರು.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರಕ್ಕೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಆಗಮಿಸಿದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಮೋದ್ ಮುತಾಲಿಕ್ ಸ್ಪರ್ಧೆಯನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವದಲ್ಲಿ ಈ ರೀತಿಯ ಸ್ಪರ್ಧೆಗಳು ಇರಬೇಕು. ಅಂತಿಮವಾಗಿ ಮತದಾರ (Voters) ತನ್ನ ನಿರ್ಣಯ ಮಾಡ್ತಾನೆ ಎಂದರು. ಇದನ್ನೂ ಓದಿ: ಕಾರ್ಕಳದಿಂದ ಮುತಾಲಿಕ್ ಸ್ಪರ್ಧೆ – ಬಿಜೆಪಿಯಿಂದ ಅಭ್ಯರ್ಥಿ ಹಾಕಬೇಡಿ: ಶ್ರೀರಾಮಸೇನೆ ಒತ್ತಾಯ

ಕಾರ್ಕಳ ಕ್ಷೇತ್ರದಲ್ಲಿ ಯಾರಿಗೆ ಮತದಾನ ಮಾಡಬೇಕು ಅಂತ ಪ್ರಜ್ಞಾವಂತ ಮತದಾರರು ತೀರ್ಮಾನ ಮಾಡುತ್ತಾರೆ. ನಮ್ಮ ಪಕ್ಷದ ನಿಲುವು ಹೇಗಿರಬೇಕೆಂದು ಬೇರೆಯವರು ನಮಗೆ ಹೇಳುವ ಅಗತ್ಯತೆ ಇಲ್ಲ ಎಂದು ಚಾಟಿ ಬೀಸಿದರು. ಇದನ್ನೂ ಓದಿ: ಕಾರಿಗೆ ಡಿಕ್ಕಿ ಹೊಡೆದ ನಾಯಿ ಕ್ಷಣ ಮಾತ್ರದಲ್ಲಿ ಮಾಯ – 70 ಕಿ.ಮೀ ಸಾಗಿ ಮನೆ ತಲುಪಿದಾಗ ಪ್ರತ್ಯಕ್ಷ!

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027046 0 0 0
<![CDATA[ಟ್ರಾಫಿಕ್ ಇಲಾಖೆ ಆಫರ್‌ಗೆ ಸವಾರರಿಂದ ಭರ್ಜರಿ ರೆಸ್ಪಾನ್ಸ್- ಮೊದಲ ದಿನವೇ 5 ಕೋಟಿ ದಂಡ ಸಂಗ್ರಹ]]> https://publictv.in/huge-response-from-riders-to-traffic-department-offer-in-bengaluru/ Fri, 03 Feb 2023 16:14:09 +0000 https://publictv.in/?p=1027051 ಬೆಂಗಳೂರು: ಸಂಚಾರ ನಿಯಮಗಳನ್ನ ಉಲ್ಲಂಘನೆ ಮಾಡಿ ದಂಡ ಕಟ್ಟದೆ ತಿರುಗುತ್ತಿರುವವರಿಗೆ ರಾಜ್ಯ ಸರ್ಕಾರ (State Government) ಬಂಪರ್ ಆಫರ್ ನೀಡಿದೆ. ನಿಮ್ಮ ವಾಹನದ ಮೇಲೆ ಸಂಚಾರ ನಿಯಮಗಳ ಉಲ್ಲಂಘನೆ ಕೇಸ್ ಇದ್ರೆ ಫೆಬ್ರವರಿ 11ರೊಳಗೆ ದಂಡ (Traffic Fine) ಕಟ್ಟಿಬಿಡಿ ಬರೋಬ್ಬರಿ 50 ಪರ್ಸೆಂಟ್ ಡಿಸ್ಕೌಂಟ್ ಸಿಗಲಿದೆ.

ಟ್ರಾಫಿಕ್ ಪೊಲೀಸರ 50% ಆಫರ್‍ಗೆ ಬೆಂಗಳೂರಿಗರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇಂದು ಒಂದೇ ದಿನ ದಾಖಲೆ ಮಟ್ಟದಲ್ಲಿ ಟ್ರಾಫಿಕ್ ಫೈನ್ ಸಂಗ್ರಹವಾಗಿದೆ. 50% ಡಿಸ್ಕೌಂಟ್ ನೀಡಿದ ಹಿನ್ನೆಲೆಯಲ್ಲಿ ಮೊದಲ ದಿನವೇ ಮೂರು ಕೋಟಿಗೂ ಹೆಚ್ಚು ಅಧಿಕ ದಂಡ ಸಂಗ್ರಹವಾಗಿದೆ. ಸಂಜೆ 5 ಗಂಟೆವರೆಗೂ ಬರೋಬ್ಬರಿ 3 ಕೋಟಿಗೂ ಅಧಿಕ ಫೈನ್ ಕಟ್ಟಲಾಗಿದೆ. ಇದನ್ನೂ ಓದಿ: ಟ್ರಾಫಿಕ್‌ ನಿಯಮ ಉಲ್ಲಂಘನೆ – ದಂಡ ಪಾವತಿಗೆ 50% ಡಿಸ್ಕೌಂಟ್‌

ಕೆಲವರು ಪೊಲೀಸ್ ಠಾಣೆಗಳಿಗೆ ತೆರಳಿ ದಂಡ ಪಾವತಿಸಿದ್ರೆ, ಇನ್ನೂ ಕೆಲವರು ಪೇಟಿಯಂನಲ್ಲಿ, ಇನ್ನು ಕೆಲವರು ಟ್ರಾಫಿಕ್ ಪೊಲೀಸರು ನೀಡಿದ ಆ್ಯಪ್, ಪಿಡಿಎನಲ್ಲಿ ದಂಡ ಕಟ್ಟಿದ್ರು. ಪಿಡಿಎಯಲ್ಲಿ 61,174 ಕೇಸುಗಳಲ್ಲಿ 1,48,65,100 ಕೋಟಿ ದಂಡ ಸಂಗ್ರಹವಾದ್ರೆ, ಪೇಟಿಎಂ ಆಪ್‍ನಿಂದ 75,185 ಕೇಸುಗಳಲ್ಲಿ 2,30,77,900 ಕೋಟಿ, ಟಿಎಂಸಿ ಕೇಂದ್ರದಲ್ಲಿ 337 ಕೇಸ್‍ಗಳಲ್ಲಿ 89,650 ರೂ, ಬೆಂಗಳೂರು ಓನ್‍ನಲ್ಲಿ 6,161 ಕೇಸ್‍ಗಳಲ್ಲಿ 16,21,600 ರೂ ದಂಡ, ಒಟ್ಟು 1,42,859 ಕೇಸುಗಳಲ್ಲಿ 3,96,54,250 ಕೋಟಿ ರೂ ದಂಡ ಸಂಗ್ರಹ ಮಾಡಲಾಗಿದೆ.

50% ಆಫರ್ ಫೆಬ್ರವರಿ 11ರವರೆಗೂ ಅನ್ವಯವಾಗಲಿದೆ. ನೀವು ಕೂಡ ಸಂಚಾರ ನಿಯಮವನ್ನ ಉಲ್ಲಂಘನೆ ಮಾಡಿ ದಂಡ ಪಾವತಿ ಮಾಡದೇ ಇದ್ರೆ, ಆಫರ್ ಇರುವಾಗ್ಲೆ ಪಾವತಿ ಮಾಡ್ಕೊಳ್ಳಿ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027051 0 0 0
<![CDATA[ದಿನ ಭವಿಷ್ಯ 04-02-2023]]> https://publictv.in/daily-horoscope-04-02-2023/ Sat, 04 Feb 2023 00:30:16 +0000 https://publictv.in/?p=1026867 ಸಂವತ್ಸರ – ಶುಭಕೃತ್ ಋತು - ಶಿಶಿರ ಅಯನ - ಉತ್ತರಾಯಣ ಮಾಸ – ಮಾಘ ಪಕ್ಷ – ಶುಕ್ಲ ತಿಥಿ – ಚತುರ್ದಶಿ ನಕ್ಷತ್ರ – ಪುನರ್ವಸು ರಾಹುಕಾಲ 09:39 AM – 11:06 AM ಗುಳಿಕಕಾಲ 06:45 AM – 08:12 AM ಯಮಗಂಡಕಾಲ 02:00 PM – 03:27 PM ಮೇಷ: ವಿದ್ಯಾರ್ಥಿಗಳಲ್ಲಿ ಮರೆವು, ಮಕ್ಕಳ ಬಗ್ಗೆ ಚಿಂತೆ, ಮಿತ್ರರಿಂದ ಆಕಸ್ಮಿಕ ನಷ್ಟ ವೃಷಭ: ಶೀತ ಸಂಬಂಧಿ ರೋಗ, ಸ್ವಯಂ ಕೃತ್ಯಗಳಿಂದ ನಷ್ಟ , ಮಿತ್ರರ ಶತ್ರುಗಳಾಗುವರು ಮಿಥುನ: ವಿದ್ಯಾರ್ಥಿಗಳಿಗೆ ಅನುಕೂಲ, ಜವಾಬ್ದಾರಿಯುತ ಕಾರ್ಯಶೀಲತೆ, ಗಣ್ಯರೊಂದಿಗೆ ಸಂಪರ್ಕ ಕರ್ಕಾಟಕ: ಜನಮನ್ನಣೆ ಕೀರ್ತಿ ಸಂಪಾದನೆ, ಪರರ ಆಸ್ತಿ ವಿಚಾರದಲ್ಲಿ ಭಾಗಿ, ಅಧ್ಯಯನದಲ್ಲಿ ಆಸಕ್ತಿ ಸಿಂಹ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮಕ್ಕಳಲ್ಲಿ ಕಲಹ, ಪ್ರಯಾಣದಲ್ಲಿ ಅಡೆತಡೆ ಕನ್ಯಾ: ತಾಳ್ಮೆ ಅಗತ್ಯ, ಸರ್ಕಾರಿ ಕೆಲಸಗಳಲ್ಲಿ ಹಿನ್ನಡೆ, ಕೃಷಿ ಉಪಕರಣಗಳಿಗೆ ಬೇಡಿಕೆ ತುಲಾ: ಹಣಕಾಸಿನಲ್ಲಿ ಮೋಸ, ಬಂಧು ಮಿತ್ರರೊಂದಿಗೆ ಪ್ರಯಾಣ, ಸದೃಢ ಆರೋಗ್ಯ ವೃಶ್ಚಿಕ: ತಪ್ಪಾದ ಊಹೆಗಳಿಂದ ಹಾನಿ, ಮನಸ್ಸಿನಲ್ಲಿ ಖಿನ್ನತೆ, ಶತ್ರುಗಳಿಗೆ ಸಿಂಹ ಸ್ವಪ್ನ ಧನಸ್ಸು: ಧಾರ್ಮಿಕ ವಿಚಾರದಲ್ಲಿ ನೇತೃತ್ವ, ಅಜೀರ್ಣ ಸಮಸ್ಯೆ, ದೂರದ ವ್ಯವಹಾರಗಳಿಂದ ಧನ ವೃದ್ಧಿ ಮಕರ: ವಿದ್ಯಾಭ್ಯಾಸಕ್ಕೆ ತೊಡಕು, ವ್ಯಾಪಾರ ಉದ್ಯೋಗದಲ್ಲಿ ಲಾಭ ಶರೀರದಲ್ಲಿ ನೋವು ಕುಂಭ: ರಾಜಕೀಯ ಕಾರ್ಯಗಳಲ್ಲಿ ಆಸಕ್ತಿ , ನೃತ್ಯ ಸಂಗೀತಾದಿಗಳಿಂದ ಸಂತೋಷ ಲಭ್ಯ, ಮೀನ: ಮಕ್ಕಳು ಶತ್ರುಗಳಾಗುವರು, ಸ್ನೇಹಿತರಿಂದ ವ್ಯವಹಾರಗಳಲ್ಲಿ ಸಂಶಯ, ಅನಗತ್ಯ ಮಾತುಗಳಿಂದ ಸಮಸ್ಯೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026867 0 0 0
<![CDATA[ಗರಿಗರಿಯಾದ ಗೋಬಿ 65 ಮಾಡಿ ನೋಡಿ]]> https://publictv.in/try-making-crispy-gobi-65/ Sat, 04 Feb 2023 02:30:19 +0000 https://publictv.in/?p=1026897 ಚಿಕನ್ 65 ನೀವೆಲ್ಲರೂ ಕೇಳಿರುತ್ತೀರಿ, ಸವಿದೂ ಇರುತ್ತೀರಿ. ಆದರೆ ಇದೇ ರುಚಿಯನ್ನು ಸಸ್ಯಾಹಾರಿಗಳೂ ಆನಂದಿಸಬೇಕಾದರೆ ಸಸ್ಯಾಹಾರದ ರೂಪದಲ್ಲಿ ಈ ರೆಸಿಪಿಯನ್ನು ಮಾಡಬೇಕಾಗುತ್ತದೆ. ಪನೀರ್, ಮಶ್ರೂಮ್, ಸೋಯಾಬೀನ್ ಬಳಸಿ ನೀವಿದನ್ನು ಟ್ರೈ ಮಾಡಬಹುದು. ನಾವಿಂದು ಪ್ಯೂರ್ ವೆಜ್ ಗೋಬಿ 65 (Gobi 65) ಮಾಡುವುದು ಹೇಗೆ ಎಂದು ಹೇಳಿಕೊಡುತ್ತೇವೆ. ಸಸ್ಯಾಹಾರಿಗಳು ಖಂಡಿತವಾಗಿಯೂ ಈ ರೆಸಿಪಿಯನ್ನೊಮ್ಮೆ ಮಾಡಿ ನೋಡಿ.

ಬೇಕಾಗುವ ಪದಾರ್ಥಗಳು: ಶುಚಿ ಮಾಡಿ ಕತ್ತರಿಸಿದ ಗೋಬಿ (ಹೂಕೋಸು) - 1 ಉಪ್ಪು - ಅರ್ಧ ಟೀಸ್ಪೂನ್ ಬಿಸಿ ನೀರು - 4 ಕಪ್ ಹುರಿಯಲು: ಮೊಸರು - 2 ಟೀಸ್ಪೂನ್ ಕೆಂಪು ಮೆಣಸಿನ ಪುಡಿ - 1 ಟೀಸ್ಪೂನ್ ಅರಿಶಿನ - ಕಾಲು ಟೀಸ್ಪೂನ್ ಗರಂ ಮಸಾಲ - ಅರ್ಧ ಟೀಸ್ಪೂನ್ ಕೊತ್ತಂಬರಿ ಪುಡಿ - ಅರ್ಧ ಟೀಸ್ಪೂನ್ ಶುಂಠಿ ಬೆಳ್ಳುಳ್ಳಿ ಪೇಸ್ಟ್ - 1 ಟೀಸ್ಪೂನ್ ನಿಂಬೆ ರಸ - 1 ಟೀಸ್ಪೂನ್ ಕತ್ತರಿಸಿದ ಕರಿಬೇವಿನ ಎಲೆ - ಕೆಲವು ಹೆಚ್ಚಿದ ಕೊತ್ತಂಬರಿ ಸೊಪ್ಪು - 2 ಟೀಸ್ಪೂನ್ ಎಣ್ಣೆ - 1 ಟೀಸ್ಪೂನ್ ಉಪ್ಪು - ಅರ್ಧ ಟೀಸ್ಪೂನ್ ಕಾರ್ನ್ ಫ್ಲೋರ್ - ಕಾಲು ಕಪ್ ಅಕ್ಕಿ ಹಿಟ್ಟು - ಕಾಲು ಕಪ್ ಎಣ್ಣೆ - ಹುರಿಯಲು

ಒಗ್ಗರಣೆಗೆ: ಎಣ್ಣೆ - 2 ಟೀಸ್ಪೂನ್ ಜೀರಿಗೆ - ಅರ್ಧ ಟೀಸ್ಪೂನ್ ತುರಿದ ಶುಂಠಿ - 1 ಇಂಚು ತುರಿದ ಬೆಳ್ಳುಳ್ಳಿ - 2 ಒಣ ಕೆಂಪು ಮೆಣಸಿನಕಾಯಿ - 2 ಕತ್ತರಿಸಿದ ಕರಿಬೇವಿನ ಎಲೆ - ಕೆಲವು ಮೊಸರು - 1 ಟೀಸ್ಪೂನ್ ಕೆಂಪು ಮೆಣಸಿನ ಪುಡಿ - ಅರ್ಧ ಟೀಸ್ಪೂನ್ ಉಪ್ಪು - ಕಾಲು ಟೀಸ್ಪೂನ್ ಹೆಚ್ಚಿದ ಕೊತ್ತಂಬರಿ ಸೊಪ್ಪು - 2 ಟೀಸ್ಪೂನ್ ಇದನ್ನೂ ಓದಿ: ವಾವ್, ಸಖತ್ ಟೇಸ್ಟಿ – ಬೇಬಿ ಕಾರ್ನ್ ರೋಸ್ಟ್

ಮಾಡುವ ವಿಧಾನ: * ಮೊದಲಿಗೆ ಒಂದು ಪಾತ್ರೆಯಲ್ಲಿ ಕತ್ತರಿಸಿದ ಗೋಬಿಯನ್ನು ತೆಗೆದುಕೊಂಡು, ಅದಕ್ಕೆ ಅರ್ಧ ಟೀಸ್ಪೂನ್ ಉಪ್ಪು ಹಾಕಿ, ಬಿಸಿ ನೀರನ್ನು ಸುರಿದು 5 ನಿಮಿಷ ಪಕ್ಕಕ್ಕಿಡಿ. * ಈಗ ನೀರನ್ನು ಸಂಪೂರ್ಣವಾಗಿ ಹರಿಸಿ, ಅದಕ್ಕೆ ಮೊಸರು, ಮೆಣಸಿನ ಪುಡಿ, ಅರಿಶಿನ, ಗರಂ ಮಸಾಲ, ಕೊತ್ತಂಬರಿ ಪುಡಿ, ಶುಂಠಿ ಬೆಳ್ಳುಳ್ಳಿ ಪೇಸ್ಟ್ ಮತ್ತು ನಿಂಬೆ ರಸ ಸೇರಿಸಿ. * ಕರಿಬೇವಿನ ಎಲೆ, ಕೊತ್ತಂಬರಿ ಸೊಪ್ಪು, 1 ಟೀಸ್ಪೂನ್ ಎಣ್ಣೆ ಮತ್ತು ಅರ್ಧ ಟೀಸ್ಪೂನ್ ಉಪ್ಪು ಸೇರಿಸಿ. ಎಲ್ಲವನ್ನೂ ಚೆನ್ನಾಗಿ ಮಿಶ್ರಣ ಮಾಡಿ. * ಈ ಮಿಶ್ರಣಕ್ಕೆ ಮ್ಯಾರಿನೇಟ್ ಮಾಡಲು 30 ನಿಮಿಷ ಪಕ್ಕಕ್ಕೆ ಇರಿಸಿ. * ಬಳಿಕ ಕಾರ್ನ್ಫ್ಲೋರ್ ಮತ್ತು ಅಕ್ಕಿ ಹಿಟ್ಟನ್ನು ಸೇರಿಸಿ. ಗೋಬಿಗೆ ಚೆನ್ನಾಗಿ ಲೇಪನವಾಗುವಂತೆ ಮಿಶ್ರಣ ಮಾಡಿ. * ಈಗ ಬಿಸಿ ಎಣ್ಣೆಯಲ್ಲಿ ಗೋಬಿ ತುಂಡುಗಳನ್ನು ಸ್ವಲ್ಪ ಸ್ವಲ್ಪವೇ ಹಾಕಿ ಡೀಪ್ ಫ್ರೈ ಮಾಡಿ. * ಗೋಬಿ ಗರಿಗರಿಯಾಗಿ, ಗೋಲ್ಡನ್ ಬ್ರೌನ್ ಬಣ್ಣ ಬಂದ ಬಳಿಕ ಎಣ್ಣೆಯಿಂದ ತೆಗೆದು, ಟಿಶ್ಯೂ ಪೇಪರ್ ಮೇಲೆ ಹರಡಿ. * ಈಗ ಒಗ್ಗರಣೆ ತಯಾರಿಸಲು ಕಡಾಯಿಯಲ್ಲಿ 2 ಟೀಸ್ಪೂನ್ ಎಣ್ಣೆ ಬಿಸಿ ಮಾಡಿ, ಜೀರಿಗೆ, ಶುಂಠಿ, ಬೆಳ್ಳುಳ್ಳಿ, ಕೆಂಪು ಮೆಣಸಿನ ಪುಡಿ, ಕರಿಬೇವಿನ ಎಲೆ, ಹಾಕಿ ಹುರಿದುಕೊಳ್ಳಿ. * ಬಳಿಕ ಉರಿಯನ್ನು ಕಡಿಮೆ ಮಾಡಿ, ಅದಕ್ಕೆ 1 ಟೀಸ್ಪೂನ್ ಮೊಸರು, ಉಪ್ಪು ಸೇರಿಸಿ ಮಿಶ್ರಣ ಮಾಡಿ. * ಈಗ ಹುರಿದಿಟ್ಟುಕೊಂಡಿದ್ದ ಗೋಬಿಯನ್ನು ಸೇರಿಸಿ, ಎಲ್ಲವನ್ನೂ ಚೆನ್ನಾಗಿ ಮಿಶ್ರಣ ಮಾಡಿ. * ಕೊನೆಯಲ್ಲಿ ಕೊತ್ತಂಬರಿ ಸೊಪ್ಪು ಸೇರಿಸಿದರೆ ಗೋಬಿ 65 ಸವಿಯಲು ಸಿದ್ಧವಾಗುತ್ತದೆ. ಇದನ್ನೂ ಓದಿ: ಗರಿಗರಿಯಾಗಿ ಕಡಿಮೆ ಸಮಯದಲ್ಲಿ ಆಲೂ ಸೇವ್ ಮಾಡಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026897 0 0 0
<![CDATA[ರಾಜ್ಯದ ಹವಾಮಾನ ವರದಿ: 04-02-2023]]> https://publictv.in/karnataka-weather-report-04-02-2023/ Sat, 04 Feb 2023 00:45:39 +0000 https://publictv.in/?p=1026924 ಬೆಂಗಳೂರು ಸೇರಿದಂತೆ ರಾಜ್ಯದ್ಯಾಂತ ಮತ್ತೆ ಚಳಿ ಆರ್ಭಟ ಹೆಚ್ಚಾಗುತ್ತಿದೆ. ಹವಾಮಾನ ವೈಪರೀತ್ಯ ಕಾರಣ ಇಂದು ಚಳಿ ಮತ್ತು ಶೀತಗಾಳಿ ಕಾಡುವ ಸಾಧ್ಯತೆ ಇದೆ. ವಿಪರೀತ ಚಳಿ, ತಣ್ಣನೆಯ ಸುಳಿಗಾಳಿ, ಮೋಡ ಕವಿದ ವಾತಾವರಣ, ಸುಡುವ ಬಿಸಿಲು ಬೆಂಗಳೂರು ನಗರದ ಹವಾಮಾನ ದಿನ ದಿನ ಬದಲಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ನಗರದಲ್ಲಿ ಶೀತಗಾಳಿ, ಮಂಜಿನ ಜೊತೆಗೆ ಕಡಿಮೆ ಉಷ್ಣಾಂಶ ಕೂಡ ಕಾಣುವ ಸಾಧ್ಯತೆ ಇದೆ.

ಬಂಗಾಳಕೊಲ್ಲಿಯಲ್ಲಿನ ತೀವ್ರ ವಾಯುಭಾರ ಕುಸಿತದ ಪ್ರಭಾವ ರಾಜ್ಯದ ದಕ್ಷಿಣ ಒಳನಾಡಿನ ಮೇಲೆ ಹೆಚ್ಚು ಪ್ರಭಾವ ಬೀರುವ ಸಾಧ್ಯತೆಯಿದೆ. ತಮಿಳುನಾಡಿನ 11 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಇದರ ಪರಿಣಾಮ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಸೇರಿದಂತೆ ಅನೇಕ ಕಡೆ ಚಳಿ ಮತ್ತು ಕೆಲವೊಮ್ಮೆ ಹಗುರ ಮಳೆಯಾಗುವ ಸಾಧ್ಯತೆ ಕೂಡ ಹೆಚ್ಚಾಗಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಾರವಾರದಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ: ಬೆಂಗಳೂರು: 29-16 ಮಂಗಳೂರು: 34-24 ಶಿವಮೊಗ್ಗ: 34-19 ಬೆಳಗಾವಿ: 32-18 ಮೈಸೂರು: 32-18 ಮಂಡ್ಯ: 32-17

ಮಡಿಕೇರಿ: 29-15 ರಾಮನಗರ: 32-17 ಹಾಸನ: 31-17 ಚಾಮರಾಜನಗರ: 31-18 ಚಿಕ್ಕಬಳ್ಳಾಪುರ: 29-16

ಕೋಲಾರ: 29-15 ತುಮಕೂರು: 31-17 ಉಡುಪಿ: 34-24 ಕಾರವಾರ: 36-24 ಚಿಕ್ಕಮಗಳೂರು: 31-17 ದಾವಣಗೆರೆ: 34-19

ಹುಬ್ಬಳ್ಳಿ: 33-19 ಚಿತ್ರದುರ್ಗ: 32-18 ಹಾವೇರಿ: 34-19 ಬಳ್ಳಾರಿ: 33-19 ಗದಗ: 33-19 ಕೊಪ್ಪಳ: 33-19

ರಾಯಚೂರು: 33-18 ಯಾದಗಿರಿ: 33-18 ವಿಜಯಪುರ: 32-17 ಬೀದರ್: 31-15 ಕಲಬುರಗಿ: 33-16 ಬಾಗಲಕೋಟೆ: 33-18

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026924 0 0 0
<![CDATA[ಅಖಿಲೇಶ್ ಯಾದವ್ ಬೆಂಗಾವಲು ಪಡೆಯ 6 ಕಾರುಗಳ ಸರಣಿ ಅಪಘಾತ - ನಾಲ್ವರಿಗೆ ಗಂಭೀರ ಗಾಯ]]> https://publictv.in/akhilesh-yadavs-convoy-meets-with-major-accident-in-ups-hardoi-six-vehicles-damaged-several-injured/ Fri, 03 Feb 2023 16:46:17 +0000 https://publictv.in/?p=1027060 ಲಕ್ನೋ: ಸಮಾಜವಾದಿ ಪಕ್ಷದ (Samajwadi Party) ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಬೆಂಗಾವಲು ಪಡೆಯ ಸುಮಾರು 6 ವಾಹನಗಳು ಶುಕ್ರವಾರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದೆ.

ಅಖಿಲೇಶ್ ಯಾದವ್ ಮಧ್ಯಪ್ರದೇಶದ (Uttar Pradesh) ಹರ್ದೋಯ್ ಜಿಲ್ಲೆಯ ಹರ್ಪಾಲ್‍ಪುರ ಪ್ರದೇಶದ ಬೈತಾಪುರ್ ಗ್ರಾಮದಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಹೋಗುತ್ತಿದ್ದರು. ಈ ವೇಳೆ ಎಸ್‍ಯುವಿ ಕಾರೊಂದು (Car) ಸ್ಪೀಡ್ ಬ್ರೇಕ್ ಹಾಕಿ ನಿಲ್ಲಿಸಿದ ಪರಿಣಾಮ ಹಿಂಬದಿಯಲ್ಲಿ ಬರುತ್ತಿದ್ದ 6 ವಾಹನಗಳು ಪರಸ್ಪರ ಹಿಂಬದಿಯಿಂದ ಡಿಕ್ಕಿ ಹೊಡೆದುಕೊಂಡಿದೆ. ಇದನ್ನೂ ಓದಿ: ಟ್ರಾಫಿಕ್ ಇಲಾಖೆ ಆಫರ್‌ಗೆ ಸವಾರರಿಂದ ಭರ್ಜರಿ ರೆಸ್ಪಾನ್ಸ್- ಮೊದಲ ದಿನವೇ 5 ಕೋಟಿ ದಂಡ ಸಂಗ್ರಹ

ಬೆಂಗಾವಲು ಪಡೆ ಕತ್ರಾ-ಬಿಲ್ಹೌರ್ ಹೆದ್ದಾರಿಯಲ್ಲಿ ಫರ್ಹತ್ ನಗರ ರೈಲ್ವೇ ಕ್ರಾಸಿಂಗ್ ಅನ್ನು ದಾಟುತ್ತಿದ್ದಂತೆ, ಎಸ್‍ಪಿ ಕಾರ್ಯಕರ್ತನ ವಾಹನವೊಂದರ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದಾರೆ. ಅದನ್ನು ಹಿಂಬಾಲಿಸುತ್ತಿದ್ದ ಇತರ ಕಾರುಗಳು ಕಂಟ್ರೋಲ್ ಮಡಲಾಗದೇ ಹಿಂದಿನಿಂದ ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ ನಾಲ್ವರು ಎಸ್‍ಪಿ (SP) ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಖಿಲೇಶ್ ಯಾದವ್ ಅವರಿಗೆ ಯಾವುದೇ ಗಾಯಗಳಾಗಿಲ್ಲ. ಸುರಕ್ಷಿತವಾಗಿ ಮುಂದೆ ಸಾಗಿದ್ದಾರೆ. ಇದನ್ನೂ ಓದಿ: ಕಾರಿಗೆ ಡಿಕ್ಕಿ ಹೊಡೆದ ನಾಯಿ ಕ್ಷಣ ಮಾತ್ರದಲ್ಲಿ ಮಾಯ – 70 ಕಿ.ಮೀ ಸಾಗಿ ಮನೆ ತಲುಪಿದಾಗ ಪ್ರತ್ಯಕ್ಷ!

https://twitter.com/navalkant/status/1621448862903959552

ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದು, ಇದೀಗ ಈ ಅಪಘಾತದ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027060 0 0 0

हरदोई में सपा अध्यक्ष अखिलेश यादव का काफिला हुआ हादसे का शिकार। काफिले की 6 गाड़ियां हुई क्षतिग्रस्त। घायलों को एंबुलेंस से पहुंचाया गया अस्पताल। शादी समारोह में शामिल होने हरदोई पहुंचे थे अखिलेश यादव।#AkhileshYadav pic.twitter.com/ZlWUTOAAk0

— Naval Kant Sinha | नवल कान्त सिन्हा (@navalkant) February 3, 2023]]>

हरदोई में सपा अध्यक्ष अखिलेश यादव का काफिला हुआ हादसे का शिकार। काफिले की 6 गाड़ियां हुई क्षतिग्रस्त। घायलों को एंबुलेंस से पहुंचाया गया अस्पताल। शादी समारोह में शामिल होने हरदोई पहुंचे थे अखिलेश यादव।#AkhileshYadav pic.twitter.com/ZlWUTOAAk0

— Naval Kant Sinha | नवल कान्त सिन्हा (@navalkant) February 3, 2023]]>

हरदोई में सपा अध्यक्ष अखिलेश यादव का काफिला हुआ हादसे का शिकार। काफिले की 6 गाड़ियां हुई क्षतिग्रस्त। घायलों को एंबुलेंस से पहुंचाया गया अस्पताल। शादी समारोह में शामिल होने हरदोई पहुंचे थे अखिलेश यादव।#AkhileshYadav pic.twitter.com/ZlWUTOAAk0

— Naval Kant Sinha | नवल कान्त सिन्हा (@navalkant) February 3, 2023]]>

हरदोई में सपा अध्यक्ष अखिलेश यादव का काफिला हुआ हादसे का शिकार। काफिले की 6 गाड़ियां हुई क्षतिग्रस्त। घायलों को एंबुलेंस से पहुंचाया गया अस्पताल। शादी समारोह में शामिल होने हरदोई पहुंचे थे अखिलेश यादव।#AkhileshYadav pic.twitter.com/ZlWUTOAAk0

— Naval Kant Sinha | नवल कान्त सिन्हा (@navalkant) February 3, 2023]]>

हरदोई में सपा अध्यक्ष अखिलेश यादव का काफिला हुआ हादसे का शिकार। काफिले की 6 गाड़ियां हुई क्षतिग्रस्त। घायलों को एंबुलेंस से पहुंचाया गया अस्पताल। शादी समारोह में शामिल होने हरदोई पहुंचे थे अखिलेश यादव।#AkhileshYadav pic.twitter.com/ZlWUTOAAk0

— Naval Kant Sinha | नवल कान्त सिन्हा (@navalkant) February 3, 2023]]>

हरदोई में सपा अध्यक्ष अखिलेश यादव का काफिला हुआ हादसे का शिकार। काफिले की 6 गाड़ियां हुई क्षतिग्रस्त। घायलों को एंबुलेंस से पहुंचाया गया अस्पताल। शादी समारोह में शामिल होने हरदोई पहुंचे थे अखिलेश यादव।#AkhileshYadav pic.twitter.com/ZlWUTOAAk0

— Naval Kant Sinha | नवल कान्त सिन्हा (@navalkant) February 3, 2023]]>

हरदोई में सपा अध्यक्ष अखिलेश यादव का काफिला हुआ हादसे का शिकार। काफिले की 6 गाड़ियां हुई क्षतिग्रस्त। घायलों को एंबुलेंस से पहुंचाया गया अस्पताल। शादी समारोह में शामिल होने हरदोई पहुंचे थे अखिलेश यादव।#AkhileshYadav pic.twitter.com/ZlWUTOAAk0

— Naval Kant Sinha | नवल कान्त सिन्हा (@navalkant) February 3, 2023]]>
<![CDATA[ಹಾಡಹಗಲೇ ಜ್ಯುವೆಲ್ಲರಿಗೆ ನುಗ್ಗಿ ವ್ಯಕ್ತಿಯ ಕೊಲೆ- ರಕ್ತದ ಮಡುವಿನಲ್ಲಿ ನರಳುತ್ತಿದ್ರೂ ಕ್ಯಾರೇ ಅನ್ನದೆ ದೋಚಿದ ಕಳ್ಳರು]]> https://publictv.in/a-person-was-killed-by-breaking-into-a-jewellers-shop-in-broad-daylight-mangaluru/ Fri, 03 Feb 2023 17:21:03 +0000 https://publictv.in/?p=1027064 ಮಂಗಳೂರು: ಕಡಲನಗರಿ ಹೃದಯಭಾಗ ಹಂಪನಕಟ್ಟೆಯಲ್ಲಿನ ಜನರು ಬೆಚ್ಚಿಬಿದ್ದಿದ್ರು. ಅಲ್ಲಿ ಹಾಡಹಗಲೇ ಚೂರಿ ಇರಿದು ವ್ಯಕ್ತಿಯನ್ನು ಕೊಲೆ ಮಾಡಲಾಗಿತ್ತು. ಹೆಲ್ಮೆಟ್ ಧರಿಸಿ ಬಂದ ವ್ಯಕ್ತಿಯಿಂದ ಜುವೆಲ್ಲರಿ (Jewellery) ಕೆಲಸಗಾರನ ಕೊಲೆಯಾಗಿದೆ. ಈ ಕೊಲೆಯ ಹಿಂದೆ ಹತ್ತಾರು ಅನುಮಾನಗಳ ಹುಟ್ಟಿಕೊಂಡಿದೆ.

ಹೌದು ಮಂಗಳೂರಿನ ಹೃದಯಭಾಗ ಹಂಪನಕಟ್ಟೆ ಶುಕ್ರವಾರ ಸಂಜೆ ವೇಳೆಗೆ ಒಂದು ಕ್ಷಣ ಆತಂಕಕ್ಕೀಡಾಗಿತ್ತು. ಹಾಡಹಗಲೇ ವ್ಯಕ್ತಿಯ ಮೇಲೆ ಚೂರಿ ಇರಿತವಾಗಿತ್ತು. ರಾಘವೇಂದ್ರ ಆಚಾರ್ ಎಂಬವರು ಹಂಪನಕಟ್ಟೆ (Hampanakatte) ಯಲ್ಲಿನ ಮಂಗಳೂರು ಜುವೆಲ್ಲರ್ಸ್ ನಲ್ಲಿ ಕಳೆದ ಏಳು ತಿಂಗಳಿಂದ ಕೆಲಸ ಮಾಡುತ್ತಿದ್ದರು. ಈ ಅಂಗಡಿಯ ಮಾಲೀಕ ಕೇಶವ ಆಚಾರ್ ಪ್ರತಿದಿನ ಮಧ್ಯಾಹ್ನ ರಾಘವೇಂದ್ರನನ್ನು ಒಬ್ಬನನ್ನೇ ಬಿಟ್ಟು ಮನೆಗೆ ಹೋಗಿ ಬರುತ್ತಿದ್ದರು.

ಇಂದು ಕೂಡ ಹಾಗೆ ಹೋಗಿದ್ದಾರೆ. ಹೋಗಿ ವಾಪಸ್ ಬಂದಾಗ ಅವರ ಪಾರ್ಕಿಂಗ್ ನಲ್ಲಿ ಯಾರೋ ಬೈಕ್ ನಿಲ್ಲಿಸಿ ಹೋಗಿದ್ದಾರೆ. ತಕ್ಷಣ ರಾಘವೇಂದ್ರಗೆ ಕರೆ ಮಾಡಿದ್ದಾರೆ. ಆ ಕಡೆ ರಾಘವೇಂದ್ರ ತನಗೆ ಯಾರೋ ಚೂರಿ ಹಾಕಿದ್ದಾರೆ ಅಂತಾ ಹೇಳಿದ್ದಾರೆ. ತಕ್ಷಣ ಜುವೆಲ್ಲರಿ ಬಳಿ ಹೋಗಿ ಬಾಗಿಲು ತೆಗೆದಾಗ ಹೆಲ್ಮೆಟ್ ಮತ್ತು ಮಾಸ್ಕ್ (Mask) ಹಾಕಿದ ಅಪರಿಚಿತ ವ್ಯಕ್ತಿ ಅಲ್ಲಿಂದ ಹೊರಬಂದು ಬೈಕ್ ನಲ್ಲಿ ಪರಾರಿಯಾಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ರಾಘವೇಂದ್ರನನ್ನು ವೆನ್ಲಾಕ್ ಆಸ್ಪತ್ರೆ (Wenlock Hospital) ಗೆ ರವಾನಿಸಿಲಾಗಿದೆ. ಆದ್ರೆ ಅಷ್ಟೋತ್ತಿಗೆ ರಾಘವೇಂದ್ರ ಆಚಾರ್ ಸಾವನ್ನಪ್ಪಿದ್ರು. ಇದನ್ನೂ ಓದಿ: ಅಖಿಲೇಶ್ ಯಾದವ್ ಬೆಂಗಾವಲು ಪಡೆಯ 6 ಕಾರುಗಳ ಸರಣಿ ಅಪಘಾತ – ನಾಲ್ವರಿಗೆ ಗಂಭೀರ ಗಾಯ

ಆರೋಪಿ ಜುವೆಲ್ಲರಿ ಶಾಪ್ ಒಳಹೋಗಿ ಅರ್ಧ ಗಂಟೆ ಇರೋದು ಸಿಸಿಟಿವಿಯಲ್ಲಿ ದಾಖಲಾಗಿದೆ. ಒಳಗೆ ಹೋದ ನಂತರ ಏನಾಯ್ತು ಅನ್ನೊದು ಗೊತ್ತಾಗಿಲ್ಲ. ಆದ್ರೆ ಶೋಕೇಸ್ ನಲ್ಲಿ ಇಟ್ಟಿದ್ದ ಕೆಲ ಚಿನ್ನಾಭರಣಗಳು ನಾಪತ್ತೆಯಾಗಿರೋದು ಕಂಡುಬಂದಿದೆ. ಅಲ್ಲದೇ 15 ಗ್ರಾಂ ಚೈನ್ ಮತ್ತು ಉಂಗುರದ ಬಗ್ಗೆ ರಫ್ ಸ್ಕೆಚ್ ಬರೆದಿದ್ದು ಕೂಡ ಅಲ್ಲಿ ಸಿಕ್ಕಿದೆ. ಹೀಗಾಗಿ ಯಾರು ಯಾಕಾಗಿ ಕೊಲೆ ಮಾಡಿದ್ದಾರೆ ಅನ್ನೋದು ಗೊತ್ತಾಗಿಲ್ಲ.

ಈ ಸಂಬಂಧ ಮಂಗಳೂರು ಉತ್ತರ ಪೊಲೀಸ್ ಠಾಣೆ (Mangaluru Uttara Police Station) ಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಚಿನ್ನಾಭರಣ ಕದಿಯೊ ಸಲುವಾಗಿ ಈ ಕೊಲೆ ನಡೀತಾ. ಇಲ್ಲ ಕೊಲೆಯ ಹಿಂದೆ ಬೇರೆ ಕಾರಣ ಇದ್ಯಾ ಅನ್ನೊದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027064 0 0 0
<![CDATA[ಅಂಬುಲೆನ್ಸ್, ಟ್ರ್ಯಾಕ್ಟರ್ ನಡುವೆ ಅಪಘಾತ - ಸ್ಟ್ರೆಚರ್‌ ಮೇಲಿಂದ ಬಿದ್ದು ಯುವಕ ಸಾವು]]> https://publictv.in/ambulance-and-tractor-accident-belagavi/ Fri, 03 Feb 2023 17:22:37 +0000 https://publictv.in/?p=1027069 ಬೆಳಗಾವಿ: ಅಂಬುಲೆನ್ಸ್ (Ambulance) ಹಾಗೂ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ (Tractor) ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದಲ್ಲಿ ನಡೆದಿದೆ.

ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಅಕ್ಬರ್‌ಸಾಬ್‌ ನೇಸರಗಿ (28) ಸ್ಥಳದಲ್ಲೇ ಸಾವನ್ನಪ್ಪಿದ ಯುವಕ. ಸವದತ್ತಿಯ ರೇಣುಕಾ ದೇವಸ್ಥಾನ ಆವರಣದಲ್ಲಿ ಬಳೆ ವ್ಯಾಪಾರಿ ಆಗಿರುವ ಅಕ್ಬರ್‌ಸಾಬ್‌ ಬೆಳವಡಿಯಿಂದ ಸವದತ್ತಿಗೆ ಹೋಗುವಾಗ ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದರು. ತಕ್ಷಣವೇ ಚಿಕಿತ್ಸೆಗಾಗಿ ಸವದತ್ತಿ ತಾಲೂಕು ಆಸ್ಪತ್ರೆಗೆ (Hospital) ರವಾನಿಸಿದ್ದರು. ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಅಂಬುಲೆನ್ಸ್ ಮೂಲಕ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲು ಹೇಳಿದ್ದಾರೆ. ಇದನ್ನೂ ಓದಿ: ಕೆಲಸ ಕೊಡಿಸುವ ಆಸೆ ತೋರಿಸಿ ಸೆಕ್ಸ್- ಟೆಕ್ಕಿ ಅರೆಸ್ಟ್

ಹಾಗಾಗಿ ಅಕ್ಬರ್‌ಸಾಬ್‌ರನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಈ ವೇಳೆ ದಾರಿ ಮಧ್ಯೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಮತ್ತು ಅಂಬುಲೆನ್ಸ್ ನಡುವೆ ಅಪಘಾತವಾಗಿದೆ. ಅಪಘಾತದ ರಭಸಕ್ಕೆ ಅಂಬುಲೆನ್ಸ್‌ನ ಸ್ಟ್ರಚರ್ ಮೇಲಿಂದ ಬಿದ್ದು ಅಕ್ಬರ್‌ಸಾಬ್‌ ಸಾವನ್ನಪ್ಪಿದ್ದಾರೆ. ಜನ್ನತಬಿ ನೇಸರಗಿ (45), ಮೆಹಬೂಬ್ (28), ಸಬ್ಬೀರ್ (22) ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಹದಿಹರಿಯದ ಪ್ರೇಮಕ್ಕೆ ಅಪ್ರಾಪ್ತ ಬಾಲಕಿ ಬಲಿ- ವಿಷ ಕುಡಿದು ಆತ್ಮಹತ್ಯೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027069 0 0 0
<![CDATA[ಬಿಗ್ ಬುಲೆಟಿನ್ 03 February 2023 ಭಾಗ-3]]> https://publictv.in/big-bulletin-03-february-2023-part-3/ Fri, 03 Feb 2023 17:33:19 +0000 https://publictv.in/?p=1027089

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027089 0 0 0
<![CDATA[ಬಿಗ್ ಬುಲೆಟಿನ್ 03 February 2023 ಭಾಗ-2]]> https://publictv.in/big-bulletin-03-february-2023-part-2/ Fri, 03 Feb 2023 17:34:37 +0000 https://publictv.in/?p=1027093

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027093 0 0 0
<![CDATA[ಬಿಗ್ ಬುಲೆಟಿನ್ 03 February 2023 ಭಾಗ-1]]> https://publictv.in/big-bulletin-03-february-2023-part-1/ Fri, 03 Feb 2023 17:37:29 +0000 https://publictv.in/?p=1027097

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027097 0 0 0
<![CDATA[BBMP ವ್ಯಾಪ್ತಿಯಲ್ಲಿ ಅಧಿಕಾರಿಗಳ ಅಕ್ರಮ - 969 ಕೋಟಿ ರೂ. ಬೃಹತ್ ಅವ್ಯವಹಾರ ಬೆನ್ನತ್ತಿದ ED]]> https://publictv.in/ed-serves-notice-to-bbmp-officials-bengaluru/ Sat, 04 Feb 2023 02:24:51 +0000 https://publictv.in/?p=1027125 ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಅಧಿಕಾರಿಗಳು ಅಕ್ರಮವೆಸಗಿದ ಆರೋಪದಡಿ ಕಳೆದ 20 ದಿನದಿಂದ ಬಿಬಿಎಂಪಿಯ ಹಲವು ಇಂಜಿನಿಯರ್‌ಗಳ ವಿಚಾರಣೆಯನ್ನು ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ನಡೆಸುತ್ತಿದ್ದಾರೆ.

ಕೊಳವೆಬಾವಿ ಹಾಗೂ ಆರ್‌ಓ ಪ್ಲಾಂಟ್ ಅಳವಡಿಕೆಯಲ್ಲಿ ಕೋಟ್ಯಂತರ ರೂಪಾಯಿ ಹಗರಣದ ಬಗ್ಗೆ ಇಂಚಿಂಚು ಮಾಹಿತಿಯನ್ನು ಪಡೆಯಲು ಇಡಿ ಅಧಿಕಾರಿಗಳು ಮುಂದಾಗಿದ್ದಾರೆ. ಸುಮಾರು 969 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎನ್ನುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಬಿಎಂಪಿಗೆ ನೋಟಿಸ್ ಜಾರಿ ಮಾಡಲಾಗಿದೆ. ಪ್ರಕರಣದಲ್ಲಿ ಬಿಬಿಎಂಪಿ ಅಧಿಕಾರಿ, ಸಿಬ್ಬಂದಿ ವರ್ಗ ಭಾಗಿಯಾಗಿರುವ ಬಗ್ಗೆ ಇಡಿ ವಿಚಾರಣೆ ನಡೆಸುತ್ತಿದೆ. ಇದನ್ನೂ ಓದಿ: ಟ್ರಾಫಿಕ್ ಇಲಾಖೆ ಆಫರ್‌ಗೆ ಸವಾರರಿಂದ ಭರ್ಜರಿ ರೆಸ್ಪಾನ್ಸ್- ಮೊದಲ ದಿನವೇ 5 ಕೋಟಿ ದಂಡ ಸಂಗ್ರಹ

ಆಕ್ರಮಕ್ಕೆ ಸಂಬಂಧಪಟ್ಟಂತೆ ಬಿಬಿಎಂಪಿಯ ಹಣಕಾಸು ಇಲಾಖೆಗೆ ಇಡಿ ಅಧಿಕಾರಿಗಳು ನೋಟಿಸ್ (Notice) ಜಾರಿ ಮಾಡಿದ್ದಾರೆ. ಖುದ್ದು ವಿಚಾರಣೆಗೆ ಹಾಜರಾಗಲು ಇಡಿ ಅಧಿಕಾರಿಗಳು ತಿಳಿಸಿದ್ದು, ಫೆಬ್ರವರಿ 7 ರಂದು ಇಡಿ ಕಛೇರಿಗೆ ಹಾಜರಾಗಿ ಹೇಳಿಕೆ ನೀಡುವಂತೆ ನೋಟಿಸ್‍ನಲ್ಲಿ ಉಲ್ಲೇಖ ಮಾಡಲಾಗಿದೆ. ಇದನ್ನೂ ಓದಿ: ಕೆಲಸ ಕೊಡಿಸುವ ಆಸೆ ತೋರಿಸಿ ಸೆಕ್ಸ್- ಟೆಕ್ಕಿ ಅರೆಸ್ಟ್

ಕಳೆದ 2016 ರಿಂದ 2019ರವರೆಗೆ ಕೊಳವೆ ಬಾವಿ ಹಾಗೂ ಆರ್‌ಓ ಪ್ಲಾಂಟ್‌ಗೆ ಎಷ್ಟು ಹಣ ಬಿಡುಗಡೆಯಾಗಿದೆ? ಯಾರಿಗೆ, ಯಾರಿಂದ ಹಣ ಬಿಡುಗಡೆ ಮಾಡಲಾಗಿದೆ? ಯಾವ್ಯಾವ ವಾರ್ಡಗಳಿಗೆ ಎಷ್ಟೆಷ್ಟು ಹಣ ಬಿಡುಗಡೆ ಮಾಡಲಾಗಿದೆ? ಬಿಲ್ ಪಾವತಿ ಮಾಡುವಾಗ ಯಾವ ಮಾನದಂಡ ಅನುಸರಿಸಲಾಗಿದೆ? ಬಿಬಿಎಂಪಿ ಹಾಗೂ ಗುತ್ತಿಗೆದಾರರ ನಡುವೆ ನಡೆದ ಹಣದ ವ್ಯವಹಾರಕ್ಕೆ ಆಧಾರ ಏನಿದೆ? ಹೀಗೆ ನೋಟಿಸ್‌ನಲ್ಲಿ ಕೆಲ ಪ್ರಶ್ನೆಗಳನ್ನೂ ಇಡಿ ಅಧಿಕಾರಿಗಳು ಬಿಬಿಎಂಪಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕೇಳಿದ್ದಾರೆ. ಈ ಹಿಂದೆ ಬಿಬಿಎಂಪಿ ಅಧಿಕಾರಿಗಳನ್ನು ಕರೆದೊಯ್ದು ಸ್ಥಳ ಮಹಜರು ಸಹ ಮಾಡಿಸಲಾಗಿದೆ. ಮಹಜರಿನ ವೇಳೆ ಸಲ್ಲಿಸಿರುವ ದಾಖಲೆಗೂ ಮೌಖಿಕ ಹೇಳಿಕೆಗೂ ಭಾರಿ ವ್ಯತ್ಯಾಸ ಕಂಡುಬಂದಿದ್ದು, ಮೇಲ್ನೋಟಕ್ಕೆ ಕೊಳವೆ ಬಾವಿ ಹಗರಣದಲ್ಲಿ ಅಕ್ರಮ ನಡೆದಿರೋದು ಸಾಬೀತಾಗಿರುವ ಹಿನ್ನೆಲೆ ಬಿಬಿಎಂಪಿ ಹಣಕಾಸು ವಿಭಾಗಕ್ಕೆ ಇಡಿ ನೋಟಿಸ್‌ ಜಾರಿ ಮಾಡಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027125 0 0 0
<![CDATA[Union Budget 2023ː ಕರ್ನಾಟಕಕ್ಕೆ ಬಂಪರ್ ಕೊಡುಗೆ - ರೈಲ್ವೆಗೆ ದಾಖಲೆಯ 7,561 ಕೋಟಿ ಅನುದಾನ]]> https://publictv.in/railway-projects-in-karnataka-get-%e2%82%b97561-crore-2023-24-budget-outlay/ Sat, 04 Feb 2023 02:24:45 +0000 https://publictv.in/?p=1027127 ನವದೆಹಲಿ: ಈ ಬಾರಿ ಕೇಂದ್ರ ಬಜೆಟ್‌ನಲ್ಲಿ (Union Budget 2023) ಕರ್ನಾಟಕದ ರೈಲ್ವೆ ಇಲಾಖೆಗೆ (Karnataka Railway Department) ಬಂಪರ್ ಕೊಡುಗೆ ಸಿಕ್ಕಿದೆ. ಈ ಬಾರಿ ರಾಜ್ಯದ ರೈಲ್ವೇ ಯೋಜನೆಗಳಿಗೆ (Railway Projects) ಒಟ್ಟು 7,561 ಕೋಟಿ ಅನುದಾನ ಬಜೆಟ್‌ನಲ್ಲಿ ಘೋಷಿಸಲಾಗಿದೆ.

2009 ರಿಂದ 2014ರ ಅವಧಿಯಲ್ಲಿ ನೀಡಿದಕ್ಕೆ ಹೋಲಿಸಿದರೆ, ಈ ಬಾರಿ ಶೇ.9 ರಷ್ಟು ಹೆಚ್ಚಿನ ಅನುದಾನ ಮೀಸಲಿಡಲಾಗಿದೆ. ಅಲ್ಲದೇ ನೈರುತ್ಯ ರೈಲ್ವೆ ವಲಯಕ್ಕೆ 9,200 ಕೋಟಿ ರೂ. ನೆರವು ನೀಡಿದ್ದು, ಅದರಲ್ಲಿ ಕರ್ನಾಟಕ ರಾಜ್ಯವೊಂದಕ್ಕೆ 7,561 ಕೋಟಿ ರೂ. ದೊರೆತಿದೆ. ಇನ್ನುಳಿದ ಮೊತ್ತ ಆಂಧ್ರಪ್ರದೇಶ, ಗೋವಾ, ಮಹಾರಾಷ್ಟ್ರ ರಾಜ್ಯಗಳಿಗೆ ಸಿಕ್ಕಿದೆ.

ಬಹುಬೇಡಿಕೆಯ 10 ಮಾರ್ಗಗಳ ಕಾಮಗಾರಿ, ವಿದ್ಯುದೀಕರಣ, ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸುವುದು ಹಾಗೂ ಜೋಡಿ ಮಾರ್ಗ (ಡಬ್ಲಿಂಗ್) ಯೋಜನೆಗಳ ನಿರ್ಮಾಣಕ್ಕೆ ಅನುದಾನ ಬಳಸಿಕೊಳ್ಳಲು ರೂಪುರೇಷೆ ಸಿದ್ಧಪಡಿಸಲಾಗಿದೆ. ಇದನ್ನೂ ಓದಿ: 

ಹೊಸ ರೈಲ್ವೆ ಮಾರ್ಗ: ನೈರುತ್ಯ ರೈಲ್ವೆ ವಲಯಕ್ಕೆ ಈಗಾಗಲೇ ಘೋಷಣೆಯಾದ ಹೊಸ ಮಾರ್ಗಗಳಿಗೆ ಒಟ್ಟಾರೆ 2,423 ಕೋಟಿ ಅನುದಾನ ಮಂಜೂರಾಗಿದ್ದು, ಅದರಲ್ಲಿ ಕರ್ನಾಟಕಕ್ಕೆ 1,408 ಕೋಟಿ ರೂ. ದೊರೆತಿದೆ. 865 ಕೋಟಿ ರೂ.ಗಳನ್ನು ಮುಂದೆ ಘೋಷಣೆಯಾಗುವ ಹೊಸ ಮಾರ್ಗಕ್ಕೆ ಮೀಸಲಿಡಲಾಗಿದೆ ಎಂದು ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ (Sanjeev Kishore) ತಿಳಿಸಿದ್ದಾರೆ.

ಮುಖ್ಯವಾಗಿ ಈ ಬಾರಿ ಅಮೃತ್ ಭಾರತ ಯೋಜನೆ ಅಡಿಯಲ್ಲಿ ರಾಜ್ಯದ ಹುಬ್ಬಳ್ಳಿ, ಧಾರವಾಡ, ಚಾಮರಾಜನಗರ, ಹರಿಹರ, ಹಾಸನ, ಶಿವಮೊಗ್ಗ ಸೇರಿ 52 ರೈಲ್ವೆ ನಿಲಾಣಗಳನ್ನು ಮೇಲ್ದರ್ಜೆಗೆ ಏರಿಸುವ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ರೈಲ್ವೇ ಮಾರ್ಗಗಳ ವಿದ್ಯುದೀಕರಣ: ಈ ಬಾರಿ ಅನುದಾನದಲ್ಲಿ ಗದಗ - ಹೊಟಗಿ, ಚಿಕ್ಕಬಾಣಾವರ - ಹುಬ್ಬಳ್ಳಿ, ಬಿರೂರು - ತಾಳಗುಪ್ಪ, ಹಾಸನ - ಮಂಗಳೂರು, ಮೀರಜ್ - ಲೋಂಡ, ಹೊಸಪೇಟೆ - ಹುಬ್ಬಳ್ಳಿ - ವಾಸ್ಕೋಡಗಾಮ, ಚಿಕ್ಕಬಾಣಾವರ - ಹಾಸನ ಜಿಲ್ಲೆಗಳ ನಡುವೆ ರೈಲ್ವೆ ಮಾರ್ಗಗಳ ವಿದ್ಯುದೀಕರಣ ಯೋಜನೆ ಕೈಗೊಳ್ಳಲಾಗುತ್ತದೆ.

ರಾಜ್ಯಕ್ಕೆ 10 ಹೊಸ ರೈಲ್ವೇ ಮಾರ್ಗ: ಈ ಬಾರಿ 10 ಹೊಸ ರೈಲ್ವೆ ಮಾರ್ಗಗಳ ನಿರ್ಮಾಣಕ್ಕೆ ಸರ್ಕಾರ ನಿರ್ಧರಿಸಿದೆ. 350 ಕೋಟಿ ರೂ.ಗಳಲ್ಲಿ ಗದಗ (ತಳಕಲ್) - ವಾಡಿ, 300 ಕೋಟಿ ರೂ.ಗಳಲ್ಲಿ ಗಿಣಿಗೇರಾ - ರಾಯಚೂರು, 420.85 ಕೋಟಿ ರೂ.ಗಳಲ್ಲಿ ತುಮಕೂರು - ದಾವಣಗೆರೆ (ಚಿತ್ರದುರ್ಗ ಮಾರ್ಗ), 350 ಕೋಟಿ ರೂ.ಗಳಲ್ಲಿ ತುಮಕೂರು - ರಾಯದುರ್ಗ (ಕಲ್ಯಾಣ ದುರ್ಗ ಮಾರ್ಗ), 360 ಕೋಟಿ ರೂ.ಗಳಲ್ಲಿ ಬಾಗಲಕೋಟೆ - ಕುಡಚಿ, 150 ಕೋಟಿ ರೂ.ಗಳಲ್ಲಿ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು, 10 ಕೋಟಿ ರೂ.ಗಳಲ್ಲಿ ಬೆಳಗಾವಿ - ಧಾರವಾಡ, 200 ಕೋಟಿ ರೂ.ಗಳಲ್ಲಿ ಮಾರಿಕುಪ್ಪಂ - ಕುಪ್ಪಂ, 145 ಕೋಟಿ ರೂ.ಗಳಲ್ಲಿ ಕಡೂರು - ಚಿಕ್ಕಮಗಳೂರು - ಹಾಸನ ಹಾಗೂ 20 ಕೋಟಿ ರೂ.ಗಳಲ್ಲಿ ಮಲಗೂರು - ಪಾಲಸಮುದ್ರಂ ಹೊಸ ಮಾರ್ಗಗಳನ್ನು ನಿರ್ಮಿಸಲಾಗುತ್ತದೆ.

7 ಮಾರ್ಗಗಳಲ್ಲಿ ಡಬ್ಲಿಂಗ್: ಇನ್ನುಳಿದಂತೆ ಗದಗ - ಹೊಟಗಿ ಬಯ್ಯಪ್ಪನಹಳ್ಳಿ - ಹೊಸೂರು, ಯಶವಂತಪುರ - ಚನ್ನಸಂದ್ರ, ಲೋಂಡಾ - ಮೀರಜ್, ಹುಬ್ಬಳ್ಳಿ - ಚಿಕ್ಕಜಾಜೂರು, ಬೆಂಗಳೂರು ದಂಡು - ವೈಟ್‌ಫೀಲ್ಡ್, ಹೊಸಪೇಟೆ - ತಿನೈಘಾಟ್ - ವಾಸ್ಕೋಡಗಾಮ ನಡುವೆ ಜೋಡಿ ಮಾರ್ಗಗಳನ್ನು ನಿರ್ಮಿಸಲಾಗುತ್ತದೆ ಎಂದು ಸಂಜೀವ್ ಕಿಶೋರ್ ಮಾಹಿತಿ ನೀಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027127 0 0 0
<![CDATA[ವೊಡಾಫೋನ್‌ನಲ್ಲಿ ಶೇ.33ರಷ್ಟು ಕೇಂದ್ರದ ಪಾಲು - ಈಗ ಭಾರತ ಸರ್ಕಾರವೇ ಅತಿ ದೊಡ್ಡ ಪಾಲುದಾರ]]> https://publictv.in/govt-asks-vodafone-idea-to-convert-interest-dues-into-equity-worth-rs-16133-cr-at-rs-10-per-share/ Sat, 04 Feb 2023 02:23:45 +0000 https://publictv.in/?p=1027128 ನವದೆಹಲಿ: ವೊಡಾಫೋನ್ ಐಡಿಯಾ ಲಿಮಿಟೆಡ್ (Vodafone Idea Ltd) ಕಂಪನಿಯಲ್ಲಿ ಈಗ ಭಾರತ ಸರ್ಕಾರ (Indian Government) ಅತಿ ದೊಡ್ಡ ಪಾಲುದಾರನಾಗಿ ಹೊರಹೊಮ್ಮಿದೆ.

ಹೌದು. ಭಾರತ ಸರ್ಕಾರ ಷೇರುಗಳನ್ನು (Share) ಖರೀದಿಸಿಲ್ಲ. ಬದಲಾಗಿ ವಿಐಎಲ್‌ (VIL) ಕಂಪನಿಯೇ ಶೇ.33.14 ರಷ್ಟು ಷೇರನ್ನು ಭಾರತ ಸರ್ಕಾರಕ್ಕೆ ಮಾರಾಟ ಮಾಡಿದೆ.

ಸಾಲದ ಸುಳಿಯಲ್ಲಿರುವ ವಿಐಎಲ್ ಕಂಪನಿ ಬಾಕಿ ಉಳಿಸಿಕೊಂಡಿರುವ ಹೊಂದಾಣಿಕೆ ಮಾಡಲಾದ ನಿವ್ವಳ ಆದಾಯ (Adjusted Gross Revenue -AGR) ಪಾವತಿಸಬೇಕಿದೆ. ಅಂದಾಜಿನ ಪ್ರಕಾರ ಕಂಪನಿ ಬಡ್ಡಿಯ ಮೊತ್ತವಾಗಿ ಸುಮಾರು 16,133 ಕೋಟಿ ರೂ. ಪಾವತಿಸಬೇಕಿದೆ. ಇಷ್ಟೊಂದು ಮೊತ್ತವನ್ನು ಪಾವತಿಸಲು ಕಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ತನ್ನ ಬಳಿ ಇರುವ ಷೇರನ್ನೇ ಮಾರಾಟ ಮಾಡಲು ಆಡಳಿತ ಮಂಡಳಿ ಕಳೆದ ವರ್ಷದ ಜನವರಿಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿತ್ತು. ಇದನ್ನೂ ಓದಿ: ಮೇಡ್‌ ಇನ್‌ ಇಂಡಿಯಾ BharOS ಬಿಡುಗಡೆ – ಆಂಡ್ರಾಯ್ಡ್‌ಗಿಂತ ಭಿನ್ನ ಹೇಗೆ?

ವೊಡಾಫೋನ್‌ ಕಂಪನಿಯ ನಿರ್ಧಾರವನ್ನು ಈಗ ಕೇಂದ್ರ ಸರ್ಕಾರ ಒಪ್ಪಿಕೊಂಡಿದ್ದು, ಸ್ಪೆಕ್ಟ್ರಂ ಹ೦ಚಿಕೆ ಮತ್ತು ಇತರ ಬಾಕಿಗಳ ಮೇಲಿನ ಬಡ್ಡಿಯನ್ನು ಕೇಂದ್ರ ಸರ್ಕಾರ ಷೇರಾಗಿ ಪರಿವರ್ತಿಸಿದೆ. ಈ ಮೂಲಕ ಸರ್ಕಾರ ಶೇ.33.14ರಷ್ಟು ಪಾಲನ್ನು ತನ್ನದಾಗಿಸಿಕೊಂಡು ಈ ಟೆಲಿಕಾಂ ಸಂಸ್ಥೆಯಲ್ಲಿ ಅತಿದೊಡ್ಡ ಷೇರುದಾರನಾಗಿ ಹೊರಹೊಮ್ಮಿದೆ.

16,000 ಕೋಟಿ ರೂ. ಬಡ್ಡಿ ಮೊತ್ತ ಪಾವತಿ ಸಂಬಂಧ ಸರ್ಕಾರಕ್ಕೆ 10 ರೂ. ಮುಖಬೆಲೆಗೆ ಪ್ರತಿ ಷೇರನ್ನು ಮಾರಾಟ ವಿಐಎಲ್‌ ಕಂಪನಿ ಮಾರಾಟ ಮಾಡಿದೆ. ಶುಕ್ರವಾರದ ಮಾರುಕಟ್ಟೆಯಲ್ಲಿ ವೊಡಾಫೋನ್‌ ಐಡಿಯಾ 1 ಷೇರಿನ ಬೆಲೆ 7 ರೂ.ಗೆ ಅಂತ್ಯವಾಗಿತ್ತು.

ಈ ಹಿಂದೆ ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಕುಮಾರ್‌ ಮಂಗಲಂ ಬಿರ್ಲಾ (Kumar Mangalam Birla) ವೊಡಾಫೋನ್ ಐಡಿಯಾ ಲಿಮಿಟೆಡ್ ಕಂಪನಿಯಲ್ಲಿ ತಾವು ಹೊಂದಿರುವ ಷೇರುಗಳನ್ನು ಸರ್ಕಾರಕ್ಕೆ ವರ್ಗಾವಣೆ ಮಾಡುವುದಾಗಿ ಹೇಳಿದ್ದರು. ಬಿರ್ಲಾ ಅವರು ಕಂಪನಿಯಲ್ಲಿ ಶೇ. 27ರಷ್ಟು ಷೇರು ಹೊಂದಿದ್ದಾರೆ.

ಕೇಂದ್ರ ಸರ್ಕಾರದ ನಮಗೆ ಏನಾದರೂ ಪರಿಹಾರ ಕಲ್ಪಿಸಬೇಕು. ಇಲ್ಲವಾದಲ್ಲಿ ವೊಡಾಫೋನ್, ಐಡಿಯಾದ ಅಧ್ಯಾಯ ಮುಕ್ತಾಯವಾಗಲಿದೆ. ದಿವಾಳಿಯಾದ ನಂತರವೂ ನಾವು ಹಣ ಹೂಡುವುದರಲ್ಲಿ ಅರ್ಥವಿಲ್ಲ ಹೀಗಾಗಿ ನಾವು ಮಳಿಗೆಗಳನ್ನು ಮುಚ್ಚುತ್ತೇವೆ ಎಂದು ಬಿರ್ಲಾ ಸ್ಪಷ್ಟಪಡಿಸಿದ್ದರು. ಈ ಸಂಬಂಧ ಬಿರ್ಲಾ ಅವರು ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಅವರಿಗೆ 2021ರ ಜೂನ್ 7ರಂದು ಪತ್ರ ಬರೆದಿದ್ದರು. ಸರ್ಕಾರ ಮಾತ್ರ ಅಲ್ಲದೇ ವಿಐಎಲ್ ಕಂಪನಿಯನ್ನು ಮುನ್ನಡೆಸುವ ಶಕ್ತಿ ಇದೆ ಎಂದು ಸರ್ಕಾರ ಹೇಳುವ ಯಾವುದೇ ಕಂಪನಿಗೆ ಕೂಡ ಷೇರು ವರ್ಗಾವಣೆ ಮಾಡುವುದಾಗಿ ಪ್ರಕಟಿಸಿದ್ದರು.

ಏನಿದು ಎಜಿಆರ್?: ದೇಶದ ಹೊಸ ಟೆಲಿಕಾಂ ನೀತಿ ಪ್ರಕಾರ, ದೂರಸಂಪರ್ಕ ಆದಾಯದ ಜತೆಗೆ ಬಾಡಿಗೆ, ಲಾಭಾಂಶ, ನಿಶ್ಚಿತ ಠೇವಣಿಯಿಂದ ಬರುವ ಲಾಭ ಹಾಗೂ ಇನ್ನಿತರೆ ಆದಾಯಗಳನ್ನು ಎಜಿಆರ್ ಎಂದು ಪರಿಗಣಿಸಲಾಗುತ್ತದೆ. ಕೇಂದ್ರ ಸರ್ಕಾರದ ಅನುಮತಿ ಪಡೆದು ಕಾರ್ಯನಿರ್ವಹಿಸುವ ಕಂಪನಿಗಳು ತಮ್ಮ ಎಜಿಆರ್‌ನಲ್ಲಿ ಒಂದಷ್ಟು ಪಾಲನ್ನು ಕೇಂದ್ರ ಸರ್ಕಾರಕ್ಕೆ ನೀಡಬೇಕಾಗುತ್ತದೆ. ಅದನ್ನು ವಾರ್ಷಿಕ ಲೈಸೆನ್ಸ್ ಶುಲ್ಕ ಎಂದು ಕರೆಯಲಾಗುತ್ತದೆ. ಇದರ ಜತೆಗೆ ತಮಗೆ ಹಂಚಿಕೆಯಾದ ಸ್ಪೆಕ್ಟ್ರಂ ಅನ್ನು ಬಳಕೆ ಮಾಡಿದ್ದಕ್ಕೆ ಬಳಕೆ ಶುಲ್ಕವನ್ನೂ ಪಾವತಿಸಬೇಕಾಗುತ್ತದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027128 0 0 0
<![CDATA[ಪುತ್ತೂರು ಕಂಬಳದಲ್ಲಿ ಕಿರಿಕ್ - ಸಮಸ್ಯೆ ಪರಿಹಾರಕ್ಕೆ ದೇವರ ಮೊರೆಹೋದ ಕಂಬಳ ಸಮಿತಿ]]> https://publictv.in/sanya-iyer-controversy-puttur-kambala-committee-gods-pray-for-problem-solving/ Sat, 04 Feb 2023 03:02:38 +0000 https://publictv.in/?p=1027143 ಮಂಗಳೂರು: ಪುತ್ತೂರಿನಲ್ಲಿ (Puttur) ನಡೆದ ಕಂಬಳದ ವೇಳೆ ಬಿಗ್‌ಬಾಸ್ (Bigg Boss Kannada) ಖ್ಯಾತಿಯ ಸಾನ್ಯ ಅಯ್ಯರ್ ಅವರೊಂದಿಗೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ್ದ ಘಟನೆ ಬೆಳಕಿಗೆ ಬಂದಿದ್ದು, ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಪುತ್ತೂರು ಕೋಟಿ-ಚೆನ್ನಯ ಜೋಡುಕೆರೆ ಕಂಬಳ (Kambala) ಸಮಿತಿ ದೇವರ ಮೊರೆ ಹೋಗಿದೆ. ಅಪಸ್ವರ ಮಾಡಿದವರಿಗೆ ದೇವರೇ ತಕ್ಕ ಬುದ್ಧಿ ಕಲಿಸಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದೆ.

ಪುತ್ತೂರು ಕಂಬಳದಲ್ಲಿ ಬಿಗ್‌ಬಾಸ್ ಖ್ಯಾತಿಯ ಸಾನ್ಯ ಅಯ್ಯರ್ (Sanya Iyer) ಕಿರಿಕ್ ವಿಚಾರವಾಗಿ ಪರಿಹಾರ ಕಂಡುಕೊಳ್ಳಲು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏಕದಶರುದ್ರ ಸೇವೆ ಮಾಡಿಸಿ ಪ್ರಾರ್ಥನೆ ಸಲ್ಲಿಸಿದೆ. ಇದನ್ನೂ ಓದಿ: ನಾನು ರುದ್ರಾಕ್ಷಿ ಧರಿಸಿದ್ದೇನೆ, ಮದ್ಯಪಾನ ಮಾಡಲ್ಲ : ನಟಿ ಸಾನ್ಯಾ ಅಯ್ಯರ್

ಈ ವೇಳೆ ಕಂಬಳದಲ್ಲಿ ನಡೆದ ಘಟನೆಗೂ ಕಂಬಳ (Kambala) ಸಮಿತಿಗೂ ಸಂಬಂಧವಿಲ್ಲ. ಅತಿಥಿಯಾಗಿ ಬಂದವರನ್ನ ಊಟ ಮಾಡಿಸಿ, ಸುರಕ್ಷಿತವಾಗಿ ಕಳುಹಿಸಿ, ಬಿಟ್ಟು ಬಂದಿದ್ದೇವೆ. ಆ ಬಳಿಕ ಏನಾಗಿದೆ ಅನ್ನೋದು ಮರುದಿನ ನಮಗೆ ತಿಳಿದುಬಂದಿದೆ. ಪುತ್ತೂರಿನ ದೇವರಮಾರು ಗದ್ದೆಯಲ್ಲಿ ಜಗಳ ಅಥವಾ ಅಸಭ್ಯವಾಗಿ ವರ್ತಿಸಿದರೆ ಅವರಿಗೆ ಕ್ಷೇಮವಿಲ್ಲ. ಮಹಾಲಿಂಗೇಶ್ವರ ದೇವರ ಕಾರಣಿಕ ಎಲ್ಲಾ ಜನರಿಗೂ ಗೊತ್ತಿದೆ. ಈ ಘಟನೆಗೆ ಕಂಬಳ ಸಮಿತಿಯನ್ನು ಹೊಣೆ ಮಾಡಿದವರಿಗೆ ದೇವರೇ ಬುದ್ದಿ ಕಲಿಸಲಿ ಎಂದು ಮಹಾಲಿಂಗೇಶ್ವರ ದೇವರ ಮುಂದೆ ಕಂಬಳ ಸಮಿತಿ ಪ್ರಾರ್ಥನೆ ಸಲ್ಲಿಸಿದೆ.

ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಸೇರಿದಂತೆ ಅನೇಕರು ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಅವನು ನನಗೆ ಹೊಡೆಯಲಿಲ್ಲ, ನಾನು ಅವನಿಗೆ ಹೊಡೆಯಲಿಲ್ಲ : ನಟಿ ಸಾನ್ಯಾ ಅಯ್ಯರ್

ಏನಿದು ಘಟನೆ? ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ದೇವಮಾರು ಗದ್ದೆಯಲ್ಲಿ ಇತ್ತೀಚೆಗೆ ಕಂಬಳ ನಡೆದಿತ್ತು. ಈ ವೇಳೆ ಕಂಬಳಕ್ಕೆ ಅತಿಥಿಯಾಗಿ ಬಂದಿದ್ದರು. ಮಧ್ಯರಾತ್ರಿ ಮತ್ತೆ ಸಾನ್ಯ ಸ್ನೇಹಿತರೊಡನೆ ಕಂಬಳಕ್ಕೆ ಆಗಮಿಸಿದ್ದರು. ಈ ವೇಳೆ ಯುವಕನೊಬ್ಬ ಕೈಹಿಡಿದು ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಸಾನ್ಯ ಹಾಗೂ ಅವರ ಸ್ನೇಹಿತೆಯರು ಪ್ರಶ್ನೆ ಮಾಡಿದ್ದರು. ಬಳಿಕ ಕಂಬಳ ಆಯೋಜಕರನ್ನು ತರಾಟೆ ತೆಗೆದುಕೊಂಡಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027143 0 0 0
<![CDATA[3 ವರ್ಷದ ಮಗುವಿನ ಮೇಲೆ ಗ್ಯಾಂಗ್ ರೇಪ್ - ಇಬ್ಬರ ಬಂಧನ]]> https://publictv.in/3-year-old-girl-allegedly-gang-raped-by-2-men-in-delhi/ Sat, 04 Feb 2023 03:04:57 +0000 https://publictv.in/?p=1027144 ನವದೆಹಲಿ: 3 ವರ್ಷದ ಮಗುವಿನ (3-Year-Old Girl) ಮೇಲೆ ಕೀಚಕರು ಗ್ಯಾಂಗ್ ರೇಪ್ (Gang-Rape) ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ (Delhi) ಫತೇಪುರ್ ಬೆರಿಯಲ್ಲಿ (Fatehpur Beri) ನಡೆದಿದೆ.

ಮನೆಯಲ್ಲಿ ಮಗು ಕಾಣದಿದ್ದಾಗ ಪೋಷಕರು ಅಕ್ಕಪಕ್ಕದ ಮನೆಯವರಲ್ಲಿ ವಿಚಾರಿಸಿದ್ದಾರೆ. ಈ ವೇಳೆ ಮಗು ಇಬ್ಬರು ಯುವಕರೊಂದಿಗೆ ಪಕ್ಕದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ನೋಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹದಿಹರಿಯದ ಪ್ರೇಮಕ್ಕೆ ಅಪ್ರಾಪ್ತ ಬಾಲಕಿ ಬಲಿ- ವಿಷ ಕುಡಿದು ಆತ್ಮಹತ್ಯೆ

ಕೂಡಲೇ ಪೋಷಕರು ಸ್ಥಳಕ್ಕೆ ತೆರಳಿ ನೋಡಿದಾಗ ಮಗು ಅಳುತ್ತಾ ರಕ್ತದ ಮಡುವಿನಲ್ಲಿ ಬಿದ್ದಿತ್ತು. ಕೂಡಲೇ ಮಗುವನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ವಿಚಾರಣೆ ನಡೆಸಿ ಶಕ್ತಿಮಾನ್ ಸಿಂಗ್ (22) ಮತ್ತು ರಾಮ್ನಿವಾಸ್ ಪಣಿಕಾ (27) ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಬ್ಬರಿಗೂ ಮದುವೆಯಾಗಿದ್ದು ಸ್ಥಳೀಯ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಇದನ್ನೂ ಓದಿ: ಕೆಲಸ ಕೊಡಿಸುವ ಆಸೆ ತೋರಿಸಿ ಸೆಕ್ಸ್- ಟೆಕ್ಕಿ ಅರೆಸ್ಟ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027144 0 0 0
<![CDATA[ಪ್ರಭಾಸ್ ನಟನೆಯ ಸಿನಿಮಾ ಬಗ್ಗೆ ಹೊರಬಿತ್ತು ಬಿಗ್ ಅಪ್‌ಡೇಟ್]]> https://publictv.in/actor-prabhas-film-update/ Sat, 04 Feb 2023 03:03:31 +0000 https://publictv.in/?p=1027145 ಬಾಹುಬಲಿ (Bahubali) ಸೂಪರ್ ಸ್ಟಾರ್ ಪ್ರಭಾಸ್ (Prabhas) ಅಭಿಮಾನಿಗಳಿಗೆ ಇದು ನಿಜಕ್ಕೂ ಗುಡ್ ನ್ಯೂಸ್. ಪ್ರಭಾಸ್ ನಟನೆಯ ಸಿನಿಮಾಗಳ ಅಪ್‌ಡೇಟ್‌ಗಾಗಿ ಕಾಯ್ತಿರುವ ಫ್ಯಾನ್ಸ್‌ಗೆ ಇದೀಗ ಸಿಕ್ಕಿದೆ ಬಿಗ್ ಅಪ್‌ಡೇಟ್.

`ಬಾಹುಬಲಿ 2' (Bahubali 2) ಚಿತ್ರದ ನಂತರ ಪ್ರಭಾಸ್ ನಟನೆಯ ಚಿತ್ರಗಳು ಬಾಕ್ಸಾಫೀಸ್‌ನಲ್ಲಿ ಕಮಾಲ್ ಮಾಡೋದರಲ್ಲಿ ಸೋತಿದೆ. ಆದರೆ ಪ್ರಭಾಸ್‌ಗೆ ಇರುವ ಡಿಮ್ಯಾಂಡ್ ಮಾತ್ರ ಕಮ್ಮಿಯಾಗಿಲ್ಲ. ಸದ್ಯ ಪ್ರಶಾಂತ್‌ ನೀಲ್‌ (Prashanth Neel) ನಿರ್ದೇಶನದ `ಸಲಾರ್' (Salaar) ಮತ್ತು `ಪ್ರಾಜೆಕ್ಟ್‌ಕೆ' (Project k) ಚಿತ್ರಗಳು ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟ ಬ್ಯುಸಿಯಿದ್ದಾರೆ. ಆದರೆ ʻಪ್ರಾಜೆಕ್ಟ್‌ಕೆʼ ಚಿತ್ರದ ಬಗ್ಗೆ ಹೊಸ ಅಪ್‌ಡೇಟ್‌ವೊಂದು ಸಿಕ್ಕಿದೆ. ಇದನ್ನೂ ಓದಿ: ಕಿರುತೆರೆಗೆ ಗುಡ್ ಬೈ, ಸಿನಿಮಾಗಳಲ್ಲಿ ʻಕನ್ನಡತಿʼ ಹೀರೋ ಕಿರಣ್ ರಾಜ್ ಬ್ಯುಸಿ

ಚಿತ್ರರಂಗದಲ್ಲಿ ಈಗ ಸೀಕ್ವೆಲ್‌ಗಳ ಅಬ್ಬರ ಜೋರಾಗಿದ್ದು, ಚಿತ್ರಗಳ ಪಾರ್ಟ್ 1 ಮತ್ತು ಪಾರ್ಟ್ 2 ಅಂತಾ ಮಾಡಿ ಚಿತ್ರಗಳು ಗೆದ್ದು ಬೀಗಿರುವ ಇತಿಹಾಸವಿದೆ. ಹೀಗಿರುವಾಗ ನಾಗ್ ಅಶ್ವಿನ್ ನಿರ್ದೇಶನದ, ಪ್ರಭಾಸ್ ನಟನೆಯ `ಪ್ರಾಜೆಕ್ಟ್‌ಕೆʼ ಚಿತ್ರವನ್ನು ಎರಡು ಭಾಗಗಳಾಗಿ ತೆರೆಗೆ ತರಲು ನಿರ್ಧರಿಸಿದ್ದಾರೆ.

ಬಾಹುಬಲಿ, ಕೆಜಿಎಫ್ (KGF) ಚಿತ್ರಗಳಂತೆಯೇ ಪ್ರಾಜೆಕ್ಟ್‌ಕೆ ಚಿತ್ರ ಕೂಡ ಮಾಡಲಾಗುತ್ತಿದೆ. ಮೊದಲ ಭಾಗದಲ್ಲಿ ಅದ್ಭುತ ಲೋಕದ ಪ್ರಪಂಚದ ಪರಿಚಯ ಮಾಡಿಕೊಡಲಿದ್ದು, 2ನೇ ಭಾಗದಲ್ಲಿ ಅಸಲಿ ಕಥೆಯನ್ನ ತೆರೆಯ ಮೇಲೆ ತೋರಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಬಾಹುಬಲಿ ಅಂತೆಯೇ ಪಾರ್ಟ್ 2 ಫಾರ್ಮುಲಾ ಬಳಸಿ ಪ್ರಭಾಸ್ ಗೆಲ್ಲುತ್ತಾರಾ ಎಂಬುದನ್ನ ಕಾದುನೋಡಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027145 0 0 0
<![CDATA[ಸರ್ಕಾರಕ್ಕೆ ಡೆಡ್‍ಲೈನ್ ನೀಡಿದ ಸಾರಿಗೆ ನೌಕರರ ಒಕ್ಕೂಟ]]> https://publictv.in/transport-staff-deadline-given-to-karnataka-government/ Sat, 04 Feb 2023 03:38:11 +0000 https://publictv.in/?p=1027160 ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಸಾರಿಗೆ ಸಿಬ್ಬಂದಿ (Transport Staff) ಮತ್ತು ಸರ್ಕಾರದ ನಡುವಿನ ತಿಕ್ಕಾಟ ಮುಗಿಯುವ ಹಾಗೆ ಕಾಣುತ್ತಿಲ್ಲ. ಸರ್ಕಾರದ (Government) ವಿರುದ್ಧ ಮತ್ತೆ ಸಮರ ಸಾರಿರುವ ಸಾರಿಗೆ ನೌಕರರು ಸಾರಿಗೆ ಇಲಾಖೆ ಮುಂದೆ ಮಾಡು ಇಲ್ಲವೇ ಮಡಿ ಆಯ್ಕೆ ಇಟ್ಟಿದ್ದಾರೆ.

ಚುನಾವಣಾ (Election) ಹೊತ್ತಲ್ಲೇ ಮತ್ತೆ ಸಾರಿಗೆ ನೌಕರರು ಸರ್ಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದಾರೆ. ಕಳೆದ ತಿಂಗಳಷ್ಟೇ ಸರ್ಕಾರವನ್ನು ಎಚ್ಚರಿಸುವ ನಿಟ್ಟಿನಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದ ಸಾರಿಗೆ ನೌಕರರ ಒಕ್ಕೂಟ, ಈಗ ಮತ್ತೊಮ್ಮೆ ತಮ್ಮ ಬೇಡಿಕೆ ಈಡೇರಿಕೆಗೆ ಡೆಡ್ ಲೈನ್ (Deadline) ನೀಡಿದೆ. ಇದನ್ನೂ ಓದಿ: BBMP ವ್ಯಾಪ್ತಿಯಲ್ಲಿ ಅಧಿಕಾರಿಗಳ ಅಕ್ರಮ – 969 ಕೋಟಿ ರೂ. ಬೃಹತ್ ಅವ್ಯವಹಾರ ಬೆನ್ನತ್ತಿದ ED

ಫೆಬ್ರವರಿ ಅಂತ್ಯದೊಳಗೆ ತಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿದಿದ್ದರೆ ಮತ್ತೊಮ್ಮೆ ರಸ್ತೆಗೆ ಇಳಿದು ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಮುಂದೆ ನೌಕರರ ಒಕ್ಕೂಟ ಎರಡು ಆಯ್ಕೆಗಳನ್ನು ಮುಂದಿಟ್ಟಿದೆ. ಒಂದು ತಮ್ಮ ಬೇಡಿಕೆಗಳಿಗೆ ಒಪ್ಪಬೇಕು. ಎರಡನೇಯದು ಸರ್ಕಾರ ಬೇಡಿಕೆಗೆ ಒಪ್ಪದಿದ್ದರೆ ಪ್ರತಿಭಟನೆಯನ್ನು ಎದುರಿಸುವಂತೆ ಎಚ್ಚರಿಕೆ ನೀಡಿದ್ದಾರೆ. ಇದೇ ತಿಂಗಳು ಆರಂಭವಾಗುವ ವಿಧಾನಸಭಾ ಕಲಾಪದಲ್ಲಿ ಈ ಎಲ್ಲಾ ವಿಚಾರಗಳನ್ನು ಚರ್ಚೆ ಮಾಡಿ, ತೀರ್ಮಾನ ಪ್ರಕಟಿಸುವಂತೆ ಆಗ್ರಹ ಮಾಡಿದ್ದು, ಈ ತಿಂಗಳೇ ಸರ್ಕಾರಕ್ಕೆ ಡೆಡ್‌ಲೈನ್‌ ಅಂತಾ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: Union Budget 2023ː ಕರ್ನಾಟಕಕ್ಕೆ ಬಂಪರ್ ಕೊಡುಗೆ – ರೈಲ್ವೆಗೆ ದಾಖಲೆಯ 7,561 ಕೋಟಿ ಅನುದಾನ

ಸದ್ಯ ಸಾರಿಗೆ ನೌಕರರ ಈ ಬಾರಿಯ ಪಟ್ಟು ಸರ್ಕಾರಕ್ಕೆ ಬಿಸಿ ತುಪ್ಪವಾಗಿಯೇ ಪರಿಣಮಿಸುವ ಸಾಧ್ಯತೆ ಹೆಚ್ಚಿದೆ. ಕಾರಣ ಚುನಾವಣೆ ಸಂದರ್ಭದಲ್ಲಿ ಮತ್ತೊಮ್ಮೆ ಬಸ್ (Bus) ಸಂಚಾರ ಸ್ಥಗಿತಗೊಳಿಸಿ ಸಮರ ಸಾರಿದ್ರೆ ಸಾರ್ವಜನಿಕರಿಗೆ ಬಹಳ ತೊಂದರೆಯಾಗುವ ಸಾಧ್ಯತೆ ಇದ್ದು, ಚುನಾವಣೆ ಕೆಲಸಗಳಿಗೂ ತಡೆಯಾಗಬಹುದು. ಅಲ್ಲದೆ ಸರ್ಕಾರದ ಮೇಲೂ ಚುನಾವಣೆ ವೇಳೆ ಪರಿಣಾಮ ಬೀರಲಿದೆ. ಹಾಗಾಗಿ ಸದ್ಯ ಸರ್ಕಾರ ಕೂಡ ಈ ಬಗ್ಗೆ ಗಂಭೀರ ಚಿಂತನೆ ಮಾಡಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027160 0 0 0
<![CDATA[ಮಂಗಳೂರು ಮುಸ್ಲಿಂ ಯುವಕನನ್ನು ವರಿಸಿದ ನೆದರ್ಲೆಂಡ್ ಕನ್ಯೆ]]> https://publictv.in/a-netherland-girl-married-a-mangaluru-muslim-man/ Sat, 04 Feb 2023 03:42:01 +0000 https://publictv.in/?p=1027162 ಮಂಗಳೂರು: ಪ್ರೀತಿ ಎಂಬ ಮಾಯೆಗೆ ಅಂತರವಿಲ್ಲ, ಭಾಷೆ ಬೇಕಿಲ್ಲ ಪ್ರೀತಿಸುವ ಮನಸ್ಸುಗಳಿದ್ದರೆ ಸಾಕು, ಯಾರಿಗೆ, ಯಾವಾಗ, ಯಾರಮೇಲಾದರೂ ಪ್ರೀತಿ ಹುಟ್ಟಬಹುದು. ಇದಕ್ಕೆ ನೆದರ್ಲೆಂಡ್ (Netherland) ಯುವತಿ ಮಂಗಳೂರಿನ (Mangaluru) ಯುವಕ ಪರಸ್ಪರ ಪ್ರೀತಿಸಿ ಮದುವೆಯಾಗಿರುವ ಘಟನೆ ಸಾಕ್ಷಿಯಾಗಿದೆ.

ಯುವಕ ಮೂಲತಃ ಮಂಗಳೂರಿನವನಾಗಿದ್ದು ನೆದರ್ಲೆಂಡ್‌ನಲ್ಲಿ (Netherland) ಕೆಲಸ ಮಾಡುತ್ತಿದ್ದಾರೆ. ಈ ವೇಳೆ ಪ್ರೀತಿಯಾಗಿದ್ದು (Love), ಇಬ್ಬರೂ ಪರಸ್ಪರ ಒಪ್ಪಿಕೊಂಡು ಮದುವೆಯಾಗಿದ್ದಾರೆ (Marriage). ನೆದರ್‌ಲೆಂಡ್ ಯುವತಿ ಮುಸ್ಲಿಂ ಸಂಪ್ರದಾಯದಂತೆಯೇ ಇಲ್ಲಿನ ಸುರತ್ಕಲ್ ನಲ್ಲಿ (Surathkal) ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಯುವತಿ ಕುಟುಂಬಸ್ಥರೂ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಈ ಸಂಭ್ರಮದ ವೀಡಿಯೋ ಜಾಲತಾಣದಲ್ಲಿ (Social Media) ಸದ್ದು ಮಾಡುತ್ತಿದೆ.

ಮದುವೆ ಬಳಿಕ ಭಾಷೆ ತಿಳಿಯದ ಹುಡುಗನ ಹಿರಿಯಜ್ಜಿ ವಿದೇಶಿಗರ ಜೊತೆ ಮಾತನಾಡಲು ಪ್ರಯತ್ನಿಸಿದ್ದಾರೆ, ಈ ತಮಾಷೆಯ ವೀಡಿಯೋ ತುಣುಕು ನೆಟ್ಟಿಗರಲ್ಲಿ ಹಾಸ್ಯ ತರಿಸಿದೆ. ಇದನ್ನೂ ಓದಿ: ಆಟೋರಾಜನ ಕೈಹಿಡಿದ ಬೆಲ್ಜಿಯಂ ಕನ್ಯೆ – ಹಿಂದೂ ಸಂಪ್ರದಾಯದಂತೆ ಅದ್ದೂರಿ ಮದುವೆ

ಕಳೆದ ವರ್ಷ ಬೆಲ್ಜಿಯಂ ಕನ್ಯೆಯೊಬ್ಬಳು, ಹಂಪಿಯ ಆಟೋಚಾಲಕ ಯುವಕನನ್ನ ಪ್ರೀತಿಸಿ ಮದುವೆ ಆಗಿದ್ದರು. ಈ ಸುದ್ದಿ ರಾಜ್ಯಾದ್ಯಂತ ಸದ್ದು ಮಾಡಿತ್ತು. ಇದನ್ನೂ ಓದಿ: ಪುತ್ತೂರು ಕಂಬಳದಲ್ಲಿ ಕಿರಿಕ್ – ಸಮಸ್ಯೆ ಪರಿಹಾರಕ್ಕೆ ದೇವರ ಮೊರೆಹೋದ ಕಂಬಳ ಸಮಿತಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027162 0 0 0
<![CDATA[ಮೂರು ಮದುವೆ ಗುಟ್ಟನ್ನು ಬಿಚ್ಚಿಟ್ಟ ನಟ ಪವನ್ ಕಲ್ಯಾಣ್]]> https://publictv.in/actor-pawan-kalyan-talk-about-on-his-marraiges/ Sat, 04 Feb 2023 03:44:32 +0000 https://publictv.in/?p=1027163 ಟಾಲಿವುಡ್ (Tollywood) ಅಂಗಳದಲ್ಲಿ ಪವನ್ ಕಲ್ಯಾಣ್ (Pawan Kalyan) ಮೂರು ಮದುವೆ ಬಗ್ಗೆ ಸಖತ್ ಸುದ್ದಿಯಾಗಿತ್ತು. ನಟನ ವೈಯಕ್ತಿಕ ಜೀವನ ಹಳ್ಳ ಹಿಡಿದಿರುವ ಬಗ್ಗೆ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿತ್ತು. ಈಗ ಬಾಲಯ್ಯನ (Actor Balayya) ಮುಂದೆ ಮೂರು ಮದುವೆ ಬಗ್ಗೆ ಪವನ್ ಕಲ್ಯಾಣ್ ಓಪನ್ ಆಗಿ ಮಾತನಾಡಿದ್ದಾರೆ. 3 ಮದುವೆ ಗುಟ್ಟನ್ನು ಪವನ್ ಕಲ್ಯಾಣ್ ಬಿಚ್ಚಿಟ್ಟಿದ್ದಾರೆ.

ತೆಲುಗು ಚಿತ್ರರಂಗದಲ್ಲಿ ತಮ್ಮದೇ ಶೈಲಿಯಲ್ಲಿ ಸ್ಟಾರ್ ಆಗಿ ಮಿಂಚಿದವರು ಪವನ್ ಕಲ್ಯಾಣ್, ಸಿನಿಮಾ ಜೊತೆಗೆ ರಾಜಕೀಯದಲ್ಲೂ ಪವನ್ ಬೆಳಗುತ್ತಿದ್ದಾರೆ. ಜನಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಹೀಗಿರುವಾಗ ಇತ್ತೀಚಿಗೆ ಬಾಲಯ್ಯ ಅವರ ನಿರೂಪಣೆಯ ಟಾಕ್ ಶೋವೊಂದರಲ್ಲಿ ನಟ ಪವನ್ ಭಾಗವಹಿಸಿದ್ದಾರೆ. ಮದುವೆ, ರಾಜಕೀಯ (Politics) ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

ಪವನ್ ಕಲ್ಯಾಣ್ ಎಂದಾಕ್ಷಣ ಗಾಸಿಪ್ ಪ್ರಿಯರಿಗೆ ಚರ್ಚೆಗೆ ಗ್ರಾಸವಾಗೋದೇ ಅವರ ಮದುವೆ ಮತ್ತು ಡಿವೋರ್ಸ್ ವಿಚಾರ. ಅದಕ್ಕೆಲ್ಲಾ ಪವನ್ ಕಲ್ಯಾಣ್ ಖಡಕ್ ಉತ್ತರ ಕೊಟ್ಟಿದ್ದಾರೆ. ವೈಯಕ್ತಿಕ ಜೀವನವನ್ನ ರಾಜಕೀಯಕ್ಕೆ ಹೋಲಿಸಿ ಮಾತನಾಡುವವರಿಗೂ ತಿರುಗೇಟು ನೀಡಿದ್ದಾರೆ. ಇದೀಗ ಬಾಲಯ್ಯ ನಡೆಸಿ ಕೊಡುವ ಅನ್‌ಸ್ಟಾಪೆಬಲ್ (Unstoppable Show) ಶೋನಲ್ಲಿ ಮೂರು ಮದುವೆಯಾಗಿದ್ದು ಯಾಕೆ? ಅದೆಲ್ಲ ಹೇಗಾಯಿತು ಎನ್ನುವುದನ್ನು ಬಾಯ್ಬಿಟ್ಟಿದ್ದಾರೆ.

ನಾನು ಜೀವನದಲ್ಲಿ ಮದುವೆಯನ್ನೇ ಆಗಬಾರದು ಎಂದು ಯೋಚಿಸಿದ್ದೆ. ಒಂಟಿಯಾಗಿರಬೇಕು ಎಂದು ಅಂದುಕೊಂಡಿದ್ದೆ, ಈಗ ಹಿಂದುರುಗಿ ನೋಡಿದರೆ ಇದು ನಾನೇನಾ ಅನ್ನಿಸುತ್ತದೆ. ಮೊದಲು ಮದುವೆಯಾದೆ ಹೊಂದಾಣಿಕೆ ಆಗಲಿಲ್ಲ, ಎರಡನೇಯದು ಇದೇ ರೀತಿ ಆಯ್ತು. ಪ್ರತಿ ಬಾರಿಯೂ ಭಿನ್ನಾಭಿಪ್ರಾಯಗಳು ಬೆಳೆಯುತ್ತಿತ್ತು. ಕೊನೆಗೆ ಮೂರನೇ ಬಾರಿ ಮದುವೆಯಾಗಬೇಕಾಯ್ತು. ಮೂರು ಮದುವೆಯಾದೆ ಅಂತಾರಲ್ಲ. ನಾನೇನು ಮೂರು ಮದುವೆಯನ್ನ ಒಟ್ಟಿಗೆ ಆಗಿದ್ದೇನಾ? ಡಿವೋರ್ಸ್ ಪಡೆದ ಬಳಿಕ ತಾನೇ ಮದುವೆ ಆಗಿದ್ದು, ನಾನೇನು ಮದುವೆಯ ವ್ಯಾಮೋಹದಿಂದ ಆಗಿದ್ದಲ್ಲ. ರಾಜಕೀಯದಲ್ಲಿರುವ ಕಾರಣ ಕೆಲವರಿಗೆ ಇದೇ ನನ್ನ ವಿರುದ್ಧದ ಅಸ್ತ್ರವಾಗಿದೆ. ಇದನ್ನೂ ಓದಿ:ಅಭಿಮಾನಿಗೆ ಪ್ರಪೋಸ್ ಮಾಡಿದ `ಪುಷ್ಪ’ ನಟಿ ರಶ್ಮಿಕಾ ಮಂದಣ್ಣ

ಹೊಂದಾಣಿಕೆಯ ಕೊರತೆಯಿಂದ ಮೂರು ಸಂಬಂಧಗಳು ಮುರಿದು ಬಿತ್ತು. ನಾನು ಒಂದೇ ಸಲಕ್ಕೆ ಮೂರು ಸಲ ಮದುವೆಯಾಗಿಲ್ಲ ಎಂದು ಪವನ್ ಕಲ್ಯಾಣ್‌ ಖಡಕ್ ಉತ್ತರ ನೀಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027163 0 0 0
<![CDATA[ಸಿಹಿ ಸುದ್ದಿ ಕೊಡಲು ಸಜ್ಜಾದ್ರಾ ನಟ ಸಿದ್ಧಾರ್ಥ್- ಅದಿತಿ ರಾವ್‌ ಹೈದರಿ?]]> https://publictv.in/actor-siddarth-and-aditi-rao-hydari-wedding-news/ Sat, 04 Feb 2023 04:25:22 +0000 https://publictv.in/?p=1027178 ಚಿತ್ರರಂಗದಲ್ಲಿ ಗಟ್ಟಿಮೇಳ ಸೌಂಡ್ ಜೋರಾಗಿದೆ. ಇತ್ತೀಚಿಗೆ ನಾಗಶೌರ್ಯ ಮದುವೆಯಾದ ಬೆನ್ನಲ್ಲೇ ಶರ್ವಾನಂದ್ ಎಂಗೇಜ್ ಆಗುವ ಮೂಲಕ ಗುಡ್ ನ್ಯೂಸ್ ಕೊಟ್ಟಿದ್ದರು. ಇದೀಗ ಅದೇ ಹಾದಿಯಲ್ಲಿ ನಟ ಸಿದ್ಧಾರ್ಥ್ (Siddarth) ಮತ್ತು ಅದಿತಿ ರಾವ್ (Aditi Rao) ಸೇರಿದ್ದಾರೆ. ಸದ್ಯದಲ್ಲೇ ಈ ಜೋಡಿ ತಮ್ಮ ಅಭಿಮಾನಿಗಳಿಗೆ ಸ್ವೀಟ್ ನ್ಯೂಸ್ ಕೊಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಬ್ಯಾಚುಲರ್ ಲೈಫ್‌ಗೆ ಸೆಲೆಬ್ರಿಟಿಗಳು ಈಗ ಗುಡ್ ಬೈ ಹೇಳ್ತಿದ್ದಾರೆ. ಇತ್ತೀಚಿಗೆ ನಾಗಶೌರ್ಯ (Nagashourya) ಕನ್ನಡದ ಹುಡುಗಿ ಅನುಷಾ ಶೆಟ್ಟಿ ಅವರನ್ನು ಮದುವೆಯಾದರು. ಈ ವರ್ಷದ ಆರಂಭದಲ್ಲಿಯೇ ರಕ್ಷಿತಾ ರೆಡ್ಡಿ ಜೊತೆ ನಟ ಶರ್ವಾನಂದ್ (Sharwanand) ಎಂಗೇಜ್‌ಮೆಂಟ್ ಮಾಡಿಕೊಂಡು ಅಚ್ಚರಿ ಮೂಡಿಸಿದ್ದರು. ಶರ್ವಾನಂದ್ ನಿಶ್ಚಿತಾರ್ಥಕ್ಕೆ ಜೋಡಿಯಾಗಿ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ (Aditi Rao Hydari) ಎಂಟ್ರಿ ಕೊಟ್ಟಿದ್ದರು. ಹಾಗಾಗಿ ಈ ಸೆಲೆಬ್ರಿಟಿ ಜೋಡಿ ಬಗ್ಗೆ ಮದುವೆ (Wedding) ಬಗ್ಗೆ ಚರ್ಚೆ ನಡೆಯುತ್ತಿದೆ.

ಸಾಕಷ್ಟು ಸಮಯದಿಂದ ಸಿದ್ಧಾರ್ಥ್ ಮತ್ತು ಅದಿತಿ ಡೇಟಿಂಗ್ ಮಾಡ್ತಿದ್ದಾರೆ ಎನ್ನಲಾಗುತ್ತಿದೆ. ಒಟ್ಟಿಗೆ ಸಿನಿಮಾದಲ್ಲಿ ನಟಿಸಿದ್ದ ವೇಳೆ ಇಬ್ಬರ ನಡುವೆ ಪ್ರೇಮಾಂಕುರ ಆಗಿರುವ ಬಗ್ಗೆ ಸುದ್ದಿ ಇದೆ. ಆದರೆ ಇಬ್ಬರು ತಮ್ಮ ಸಂಬಂಧದ ಬಗ್ಗೆ ಎಲ್ಲೂ ಕೂಡ ಅಧಿಕೃತವಾಗಿ ಬಾಯ್ಬಿಟ್ಟಿಲ್ಲ.

ಹೋದಲೆಲ್ಲಾ ಒಟ್ಟಿಗೆ ಕಾಣಿಸಿಕೊಳ್ಳುವ ಸಿದ್ಧಾರ್ಥ್ ಮತ್ತು ಅದಿತಿ ತಮ್ಮ ಏನಿಲ್ಲಾ ಅಂತಲೇ ಮೌನವಾಗಿ ಬಿಟ್ಟಿದ್ದಾರೆ. ಆದರೆ ಇತ್ತೀಚಿನ ಶರ್ವಾನಂದ್ ನಿಶ್ಚಿತಾರ್ಥಕ್ಕೆ ಇವರು ಜೊತೆಯಾಗಿ ಹೋಗಿರೋದು ಅನೇಕರ ಚರ್ಚೆಗೆ ಗ್ರಾಸವಾಗಿದೆ. ಸದ್ಯದಲ್ಲೇ ಸಿದ್ಧಾಥ್- ಅದಿತಿ ಕೂಡ ಮದುವೆ ಬಗ್ಗೆ ಬ್ರೇಕಿಂಗ್ ನ್ಯೂಸ್ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಮೂರು ಮದುವೆ ಗುಟ್ಟನ್ನು ಬಿಚ್ಚಿಟ್ಟ ನಟ ಪವನ್ ಕಲ್ಯಾಣ್

ಇನ್ನೂ ಅದಿತಿ ಅವರ ಮೊದಲ ಪತಿ ಸತ್ಯದೀಪ್ ಮಿಶ್ರಾ (sathyadeep Mishra) ಅವರು ಇತ್ತೀಚಿಗೆ ಮಸಾಬಾ ಗುಪ್ತಾ (Masaba Gupta) ಅವರನ್ನ ಮದುವೆಯಾದರು. ಹಾಗಾಗಿ ಅದಿತಿ ಮದುವೆ ಬಗ್ಗೆ ಅಪ್‌ಡೇಟ್ ಅನ್ನು ಫ್ಯಾನ್ಸ್ ಎದುರು ನೋಡುತ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027178 0 0 0
<![CDATA[ಜೋಶಿಮಠದ ಬಳಿಕ ಜಮ್ಮು-ಕಾಶ್ಮೀರದಲ್ಲೂ ಮನೆ, ರಸ್ತೆಗಳು ಬಿರುಕು]]> https://publictv.in/after-joshimath-cracks-and-subsidence-observed-in-jammu-and-kashmir-doda/ Sat, 04 Feb 2023 04:35:35 +0000 https://publictv.in/?p=1027183 ಶ್ರೀನಗರ: ಉತ್ತರಾಖಂಡದ (Uttarakhand) ಜೋಶಿಮಠದಲ್ಲಿ ಮನೆಗಳು, ರಸ್ತೆಗಳಲ್ಲಿ ಬಿರುಕು ಕಾಣಿಸಿಕೊಂಡು ಅನಾಹುತ ಸೃಷ್ಟಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲೂ (Jammu and Kashmir) ದೊಡ್ಡ ಮಟ್ಟದಲ್ಲಿ ಬಿರುಕು ಕಾಣಿಸಿಕೊಳ್ಳುತ್ತಿದೆ.

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಮನೆ, ರಸ್ತೆಗಳಲ್ಲಿ ಬಿರುಕು ಕಾಣಿಸಿಕೊಳ್ಳಲು ಪ್ರಾರಂಭಿಸಿದೆ. ಇದರೊಂದಿಗೆ ಭೂಮಿ ಕುಸಿತವಾಗಿರುವುದೂ ಕಂಡುಬಂದಿದೆ. ಇದನ್ನೂ ಓದಿ: ಇಡೀ ಜೋಶಿಮಠ ಮುಳುಗುವ ಎಚ್ಚರಿಕೆ ನೀಡಿದ ಇಸ್ರೋ – ಆತಂಕ ಮೂಡಿಸುತ್ತಿದೆ ಉಪಗ್ರಹ ಚಿತ್ರ

ಕಳೆದ ವರ್ಷ ಡಿಸೆಂಬರ್ ವೇಳೆ ಮನೆಯೊಂದರಲ್ಲಿ ಕಾಣಿಸಿಕೊಂಡ ಬಿರುಕುಗಳು ಈಗ ವ್ಯಾಪಿಸಲು ಪ್ರಾರಂಭಿಸಿದೆ ಎಂದು ದೋಡಾದ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಅಥರ್ ಅಮೀನ್ ಜರ್ಗರ್ ಹೇಳಿದ್ದಾರೆ.

ದೋಡಾ ಜಿಲ್ಲೆಯ (Doda District) ಮನೆಯೊಂದರಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಇದು ವ್ಯಾಪಿಸುತ್ತಿದ್ದು, ಎರಡು ದಿನಗಳಲ್ಲಿ 6 ಕಟ್ಟಡಗಳು ಬಿರುಕು ಬಿಟ್ಟಿವೆ. ಈ ಬಿರುಕುಗಳನ್ನು ಸರಿಪಡಿಸಿದ ಪ್ರದೇಶಗಳಲ್ಲಿ ಕೆಲ ಭಾಗಗಳು ಮುಳುಗಡೆಯಾಗುವ ಆತಂಕ ಶುರುವಾಗಿದೆ ಎಂದು ಜರ್ಗರ್ ಹೇಳಿದರು.

ಫೆ.3ರಂದು ಪ್ರಾಥಮಿಕ ಮೌಲ್ಯಮಾಪನ ಮಾಡಲಾಗಿದ್ದು, ಭೂವಿಜ್ಞಾನಿಗಳು ಪ್ರದೇಶಕ್ಕೆ ಭೇಟಿ ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಜೋಶಿಮಠದ ಅಪಾಯಕಾರಿ ಕಟ್ಟಡ ನೆಲಸಮ ಕಾರ್ಯಾಚರಣೆ ಪ್ರಾರಂಭ – 600ಕ್ಕೂ ಹೆಚ್ಚು ಕಡೆ ಗುರುತು

ಕಳೆದ ತಿಂಗಳು ಉತ್ತರಾಖಂಡದ ಜೋಶಿಮಠದಲ್ಲಿ (Joshimath) ಮನೆ ಹಾಗೂ ರಸ್ತೆಗಳು ಬಿರುಕು ಕಾಣಿಸಿಕೊಂಡಿತ್ತು. ಬಳಿಕ ಸರ್ಕಾರ ಪ್ರತಿ ಸಂತ್ರಸ್ತ ಕುಟುಂಬಳಿಗೆ 1.5 ಲಕ್ಷ ಪರಿಹಾರ ಘೋಷಣೆ ಮಾಡಿತು. ಈ ಬೆನ್ನಲ್ಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಜೋಶಿಮಠದಲ್ಲಿ ಆಗುತ್ತಿರುವ ಭೂ ಕುಸಿತದ ಪ್ರಾಥಮಿಕ ವರದಿಯೊಂದನ್ನು ಬಿಡುಗಡೆ ಮಾಡಿ ಮುಂದೆ ಭೂಕುಸಿತ ಮತ್ತಷ್ಟು ಹೆಚ್ಚಾಗಬಹುದು ಎಂದು ಎಚ್ಚರಿಕೆ ನೀಡಿತ್ತು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027183 0 0 0
<![CDATA[ಚಿಲಿಯಲ್ಲಿ ಕಾಡ್ಗಿಚ್ಚು: ಹೊತ್ತಿ ಉರಿದ ನೂರಾರು ಎಕರೆ ಅರಣ್ಯ - 13 ಮಂದಿ ಸಾವು]]> https://publictv.in/13-dead-as-wildfires-blaze-through-south-central-santa-juana-chile/ Sat, 04 Feb 2023 05:12:39 +0000 https://publictv.in/?p=1027182 ಸ್ಯಾಂಟಿಯಾಗೊ: ಚಿಲಿ (Chile) ರಾಜಧಾನಿ ಸ್ಯಾಂಟಿಯಾಗೊದಿಂದ ದಕ್ಷಿಣಕ್ಕೆ ಸುಮಾರು 500 ಕಿ.ಮೀ ದೂರದಲ್ಲಿರುವ ಬಯೋಬಿಯೊದಲ್ಲಿನ (Biobio) ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು (Wildfires) ಕಾಣಿಸಿಕೊಂಡು ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಒಟ್ಟು 13 ಮಂದಿ ಸಾವನ್ನಪ್ಪಿದ್ದಾರೆ.

ಲಾ ಅರೌಕಾನಿಯಾದ ದಕ್ಷಿಣ ಪ್ರದೇಶದಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಪೈಲಟ್ ಮತ್ತು ಮೆಕ್ಯಾನಿಕ್ ಸಾವನ್ನಪ್ಪಿದ್ದಾರೆ. ಇದು ಹೆಚ್ಚಿನ ಕಾಡ್ಗಿಚ್ಚು ಅರಣ್ಯ ಪ್ರದೇಶವನ್ನು ಆವರಿಸಲು ಕಾರಣವಾಗಿದೆ. ಒಟ್ಟು 35,000 ಎಕರೆ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಅರಣ್ಯದ ಅಂಚಿನಲ್ಲಿರುವ ಸಾಂತಾ ಜುವಾನಾ (Santa Juana) ನಗರಕ್ಕೂ ಬೆಂಕಿ ವ್ಯಾಪಿಸಿದ್ದು ಈಗಾಗಲೇ ನೂರಾರು ಮನೆಗಳಿಗೆ ಹಾನಿಯಾಗಿದೆ ಎಂದು ಚಿಲಿ ಕೃಷಿ ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಜೋಶಿಮಠದ ಬಳಿಕ ಜಮ್ಮು-ಕಾಶ್ಮೀರದಲ್ಲೂ ಮನೆ, ರಸ್ತೆಗಳು ಬಿರುಕು

ಬಯೋಬಿಯೊ ಮತ್ತು ನೆರೆಯ ನುಬಲ್‍ನ ಕೃಷಿ ಮತ್ತು ಅರಣ್ಯ ಪ್ರದೇಶಗಳಲ್ಲಿ ಬೇಸಿಗೆ ಸಮಯದಲ್ಲಿ ಕಾಡ್ಗಿಚ್ಚು ಹೆಚ್ಚಾಗಿ ಕಂಡುಬರುತ್ತದೆ. ಸದ್ಯ ದುರಂತ ನಡೆದಿರುವ ಸ್ಥಳದಲ್ಲಿ ಸೈನಿಕರನ್ನು ನಿಯೋಜಿಸಿ ರಕ್ಷಣಾ ಕಾರ್ಯಚರಣೆ ನಡೆಸಲಾಗುತ್ತಿದೆ. ಈಗಾಗಲೇ ನೂರಾರು ಮನೆಗಳಿಗೆ ಹಾನಿಯಾಗಿದೆ ಅಲ್ಲಿನ ಜನರನ್ನು ಬೇರೆಡೆಗೆ ಶಿಫ್ಟ್ ಮಾಡಲಾಗುತ್ತಿದೆ ಎಂದು ಸಚಿವ ಕೆರೊಲಿನಾ ತೋಹಾ ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಂಗಳೂರು ಮುಸ್ಲಿಂ ಯುವಕನನ್ನು ವರಿಸಿದ ನೆದರ್ಲೆಂಡ್ ಕನ್ಯೆ

https://twitter.com/Top_Disaster/status/1621574604979580928

ದುರಂತ ನಡೆದ ಸ್ಥಳದಲ್ಲಿ ಅಗ್ನಿಶಾಮಕ ದಳ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದು, ಸ್ಥಳೀಯ ದೇಶಗಳಾದ ಬ್ರೆಜಿಲ್ ಮತ್ತು ಅರ್ಜೆಂಟಿನಾದೊಂದಿಗೆ ನೆರವಿನ ಹಸ್ತವನ್ನು ಚಿಲಿ ಕೇಳಿದೆ. 63 ವಿಮಾನಗಳ ಫ್ಲೀಟ್ ಅಗ್ನಿಶಾಮಕವನ್ನು ತರಿಸುವ ವ್ಯವಸ್ಥೆ ಮಾಡಲಾಗುತ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027182 0 0 0

Wildfire in Chile, more than 7,000 hectares burning, thousands of people evacuated and homes destroyed by fires registered in the Nuble (red alert) and Bío Bío regions of Chile.

TELEGRAM JOIN 👉 https://t.co/y6GgaYYYzT pic.twitter.com/yiUHt81tpA

— Top Disaster (@Top_Disaster) February 3, 2023]]>

Wildfire in Chile, more than 7,000 hectares burning, thousands of people evacuated and homes destroyed by fires registered in the Nuble (red alert) and Bío Bío regions of Chile.

TELEGRAM JOIN 👉 https://t.co/y6GgaYYYzT pic.twitter.com/yiUHt81tpA

— Top Disaster (@Top_Disaster) February 3, 2023]]>

Wildfire in Chile, more than 7,000 hectares burning, thousands of people evacuated and homes destroyed by fires registered in the Nuble (red alert) and Bío Bío regions of Chile.

TELEGRAM JOIN 👉 https://t.co/y6GgaYYYzT pic.twitter.com/yiUHt81tpA

— Top Disaster (@Top_Disaster) February 3, 2023]]>

Wildfire in Chile, more than 7,000 hectares burning, thousands of people evacuated and homes destroyed by fires registered in the Nuble (red alert) and Bío Bío regions of Chile.

TELEGRAM JOIN 👉 https://t.co/y6GgaYYYzT pic.twitter.com/yiUHt81tpA

— Top Disaster (@Top_Disaster) February 3, 2023]]>

Wildfire in Chile, more than 7,000 hectares burning, thousands of people evacuated and homes destroyed by fires registered in the Nuble (red alert) and Bío Bío regions of Chile.

TELEGRAM JOIN 👉 https://t.co/y6GgaYYYzT pic.twitter.com/yiUHt81tpA

— Top Disaster (@Top_Disaster) February 3, 2023]]>

Wildfire in Chile, more than 7,000 hectares burning, thousands of people evacuated and homes destroyed by fires registered in the Nuble (red alert) and Bío Bío regions of Chile.

TELEGRAM JOIN 👉 https://t.co/y6GgaYYYzT pic.twitter.com/yiUHt81tpA

— Top Disaster (@Top_Disaster) February 3, 2023]]>

Wildfire in Chile, more than 7,000 hectares burning, thousands of people evacuated and homes destroyed by fires registered in the Nuble (red alert) and Bío Bío regions of Chile.

TELEGRAM JOIN 👉 https://t.co/y6GgaYYYzT pic.twitter.com/yiUHt81tpA

— Top Disaster (@Top_Disaster) February 3, 2023]]>
<![CDATA[ಕನ್ನಡಕ್ಕೆ ವಿಜಯ್ ಸೇತುಪತಿ: ಇನ್ನೂ ಕನ್ಫರ್ಮ್ ಆಗಿಲ್ಲ ಅಂತಿದೆ ಟೀಮ್]]> https://publictv.in/vijay-sethupathi-for-kannada-the-team-is-not-confirmed-yet/ Sat, 04 Feb 2023 06:46:52 +0000 https://publictv.in/?p=1027188 ಶಿವರಾಜ್ ಕುಮಾರ್ (Shivraj Kumar) ಮತ್ತು ಶ್ರೀನಿ (Srinivas) ಕಾಂಬಿನೇಷನ್ ನ ‘ಘೋಸ್ಟ್’ (Ghost) ಸಿನಿಮಾ ಕುರಿತಾಗಿ ದಿನಕ್ಕೊಂದು ಸುದ್ದಿ ಹೊರ ಬೀಳುತ್ತಿವೆ. ಮೊನ್ನೆಯಷ್ಟೇ ಬಾಲಿವುಡ್ ನಟ ಅನುಪಮ್ ಖೇರ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಮತ್ತೋರ್ವ ಹೆಸರಾಂತ ನಟನ ಹೆಸರು ತೇಲಿಬಂದಿದ್ದು, ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ (Vijay Sethupathi) ಕೂಡ ಘೋಸ್ಟ್ ಸಿನಿಮಾದ ಭಾಗವಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ತಮಿಳು, ತೆಲುಗು ಸಿನಿಮಾಗಳಲ್ಲಿ ಸಾಕಷ್ಟು ಬ್ಯುಸಿಯಾಗಿರುವ ವಿಜಯ್ ಸೇತುಪತಿ, ನಿಜವಾಗಿಯೂ ಕನ್ನಡ ಸಿನಿಮಾ ರಂಗಕ್ಕೆ ಪ್ರವೇಶ ಮಾಡುತ್ತಾರಾ ಎನ್ನುವ ಪ್ರಶ್ನೆ ಅನೇಕರದ್ದು. ಅದಕ್ಕೆ ನಿರ್ದೇಶಕ ಶ್ರೀನಿ ಹೇಳುವುದು ಹೀಗೆ, ‘ವಿಜಯ್ ಸೇತುಪತಿ ಅವರನ್ನು ಅಪ್ರೋಚ್ ಮಾಡಿದ್ದೇವೆ. ಅವರಿಂದ ಇನ್ನೂ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಒಪ್ಪಿಕೊಳ್ಳುತ್ತಾರೆ ಎನ್ನುವ ವಿಶ್ವಾಸವಿದೆ’ ಎನ್ನುತ್ತಾರೆ. ಈ ಮೂಲಕ ತಾವು ವಿಜಯ್ ಸೇತುಪತಿ ಅವರನ್ನು ಕನ್ನಡಕ್ಕೆ ಕರೆತರುವ ಪ್ರಯತ್ನ ಮಾಡಿದ್ದೇವೆ ಎಂದು ಒಪ್ಪಿಕೊಳ್ಳುತ್ತಾರೆ. ಇದನ್ನೂ ಓದಿ: ಸಿಹಿ ಸುದ್ದಿ ಕೊಡಲು ಸಜ್ಜಾದ್ರಾ ನಟ ಸಿದ್ಧಾರ್ಥ್- ಅದಿತಿ ರಾವ್‌ ಹೈದರಿ?

ಈಗಾಗಲೇ ಎರಡು ಹಂತದ ಚಿತ್ರೀಕರಣವನ್ನು ಮುಗಿಸಿರುವ ಶ್ರೀನಿ, ಮೂರನೇ ಹಂತದ ಶೂಟಿಂಗ್ ಅನ್ನು ಫೆ.10 ರಿಂದ ಬೆಂಗಳೂರಿನಲ್ಲೇ ಆರಂಭಿಸಲಿದ್ದಾರೆ. ಈ ಹಂತದ ಚಿತ್ರೀಕರಣದಲ್ಲಿ ಶಿವರಾಜ್ ಕುಮಾರ್, ಅರ್ಚನಾ ಜೋಯಿಸ್ ಸೇರಿದಂತೆ ಹಲವರು ಇರಲಿದ್ದಾರೆ. ಸಂದೇಶ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಈ ಸಿನಿಮಾ ತಯಾರಾಗುತ್ತಿದ್ದು, ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಮಾದರಿಯ ಚಿತ್ರ ಇದಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027188 0 0 0
<![CDATA[ಹಣವಿಲ್ಲವೆಂಬ ನೆಪವೊಡ್ಡಿ ಕಣದಿಂದ ಹಿಂದೆ ಸರಿದ ಟಿಕೆಟ್ ಆಕಾಂಕ್ಷಿ - ಚುನಾವಣೆ ಮುನ್ನವೇ ಸೋಲಿನ ಭೀತಿ?]]> https://publictv.in/karnataka-assembly-election-2023-ticket-aspirant-rafiq-ahmed-withdrew-defeat-fear-for-congress-before-the-election-tumakuru/ Sat, 04 Feb 2023 06:04:16 +0000 https://publictv.in/?p=1027198 ತುಮಕೂರು: ಕ್ಷೇತ್ರದ ಕಾಂಗ್ರೆಸ್ (Congress) ಟಿಕೆಟ್ ಪ್ರಬಲ ಆಕಾಂಕ್ಷಿಯಾದ (Ticket Aspirant) ಮಾಜಿ ಶಾಸಕ ರಫಿಕ್ ಅಹ್ಮದ್‍ಗೆ (Rafiq Ahmed) ಸೋಲಿನ ಭೀತಿ ಮತ್ತೆ ಕಾಡ್ತಾ ಇದ್ಯಾ? ಹಣ ಇಲ್ಲ ಎಂಬ ನೆಪವೊಡ್ಡಿ ಕಣದಿಂದ ಹಿಂದೆ ಸರಿಯುತ್ತಿದ್ದಾರೆ ಎಂಬ ಗುಮಾನಿ ಹುಟ್ಟಿಕೊಂಡಿದೆ.

ಕಾಂಗ್ರೆಸ್‍ನ ಇನ್ನೊಬ್ಬ ಟಿಕೆಟ್ ಆಕಾಂಕ್ಷಿ ಅಟ್ಟಿಕಾ ಬಾಬು (Attica Babu) ಮಾತು ಈ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಅಟ್ಟಿಕಾ ಗೋಲ್ಡ್ ಕಂಪನಿಯ ಮಾಲೀಕ ಅಟ್ಟಿಕಾ ಬಾಬು ಕೆಲದಿನಗಳ ಹಿಂದೆ ಮಸೀದಿಗಳಿಗೆ ಭೇಟಿ ಕೊಟ್ಟು ಆಡಿದ ಮಾತುಗಳು ರಫಿಕ್ ಅಹ್ಮದ್ ಸ್ಪರ್ಧೆ ಮಾಡಲ್ಲ ಎನ್ನುವುದಕ್ಕೆ ಇನ್ನಷ್ಟು ಪುಷ್ಟಿ ನೀಡಿದೆ. ರಫಿಕ್ ಅಹ್ಮದ್ ನನಗೆ ಸಹಾಯ ಮಾಡುತ್ತಾರೆ. ಅವರ ಬಳಿ ಹಣ ಇಲ್ಲ. ಹಾಗಾಗಿ ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅಟ್ಟಿಕಾ ಬಾಬು ಮಸೀದಿಯಲ್ಲಿ ಹೇಳಿದ್ದಾರೆ. ಅಟ್ಟಿಕಾ ಬಾಬು ಕೂಡ ಮುಸ್ಲಿಂ ಸಮುದಾಯದವನಾಗಿದ್ದು, ನನ್ನ ಹೆಸರು ಅಯೂಬ್ ನನ್ನ ತಂದೆ ಪಾಷ ಸಾಬ್ ಎಂದು ಹೇಳಿಕೊಂಡಿದ್ದಾರೆ. ಈ ವೀಡಿಯೋ ಸಾಕಷ್ಟು ವೈರಲ್ ಆಗಿದ್ದು ಸಂಚಲನ ಸೃಷ್ಟಿಸಿದೆ. ಇದನ್ನೂ ಓದಿ: Union Budget 2023ː ಕರ್ನಾಟಕಕ್ಕೆ ಬಂಪರ್ ಕೊಡುಗೆ – ರೈಲ್ವೆಗೆ ದಾಖಲೆಯ 7,561 ಕೋಟಿ ಅನುದಾನ

ಹಾಲಿ ಶಾಸಕರಾಗಿದ್ದರೂ ಕಳೆದ ಬಾರಿ ರಫಿಕ್ ಅಹ್ಮದ್ ಮೂರನೇ ಸ್ಥಾನಕ್ಕೆ ಕುಸಿದಿದ್ದರು. ತುಮಕೂರು ನಗರದಲ್ಲಿ ಮುಸ್ಲಿಂ ಸಮುದಾಯದ ಮತ ಹೆಚ್ಚಿದ್ದರೂ ಕಾಂಗ್ರೆಸ್‍ನಿಂದ ಮುಸ್ಲಿಂ ಸಮುದಾಯದ ವ್ಯಕ್ತಿಗೆ ಟಿಕೆಟ್ ಕೊಟ್ಟರೆ ಗೆಲುವು ಕಷ್ಟವಾಗುತ್ತದೆ ಎಂಬ ಲೆಕ್ಕಾಚಾರ ಇದೆ. ಕಾಂಗ್ರೆಸ್‍ನಿಂದ ಹಿಂದೂ ವ್ಯಕ್ತಿಗೆ ಟಿಕೆಟ್ ಕೊಟ್ಟರೆ ಗೆಲುವು ಸುಲಭ ಎಂಬ ಸ್ಟ್ರಾಟಜಿಯನ್ನು ನಾಯಕರು ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಶಾಸಕ ರಫಿಕ್ ಅಹ್ಮದ್‍ಗೆ ಸೋಲಿನ ಭೀತಿ ಕಾಡ್ತಾ ಇದ್ದು, ಚುನಾವಣೆಗೆ ಖರ್ಚು ಮಾಡಲು ಹಣ ಇಲ್ಲ ಎಂಬ ನೆಪವೊಡ್ಡಿ ಕಣದಿಂದ ಹಿಂದೆ ಸರಿಯುತ್ತಾರೆ ಎಂಬ ಮಾತು ಆಪ್ತ ಮೂಲಗಳಿಂದ ಕೇಳಿ ಬರುತ್ತಿದೆ. ಹಾಗಾಗಿ ತಮ್ಮ ಸಮುದಾಯದವರೇ ಆದ ಅಟ್ಟಿಕಾ ಗೋಲ್ಡ್ ಕಂಪನಿಯ ಅಟ್ಟಿಕಾ ಬಾಬು ಅವರ ಬೆಂಬಲಕ್ಕೆ ರಫಿಕ್ ಅಹ್ಮದ್ ನಿಂತಿದ್ದಾರೆ ಎನ್ನುವ ಸಂಗತಿ ಚರ್ಚೆ ಆಗುತ್ತಿದೆ. ಇದನ್ನೂ ಓದಿ: ಕರಗಿತು 10 ಲಕ್ಷ ಕೋಟಿ – ಶ್ರೀಮಂತರ ಪಟ್ಟಿಯಿಂದ 22ನೇ ಸ್ಥಾನಕ್ಕೆ ಜಾರಿದ ಅದಾನಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027198 0 0 0
<![CDATA[ಸಿದ್ಧಾರ್ಥ್-ಕಿಯಾರಾ ಅವರದ್ದು ನಿಜವಾದ ಪ್ರೀತಿ ಎಂದು ಹಾಡಿ ಹೊಗಳಿದ ಕಂಗನಾ ರಣಾವತ್]]> https://publictv.in/wedding-rumours-kangana-ranaut-praises-siddharth-malhotra-and-kiara-advani/ Sat, 04 Feb 2023 06:01:58 +0000 https://publictv.in/?p=1027200 ಬಾಲಿವುಡ್‌ನ (Bollywood) ಕ್ಯೂಟ್ ಕಪಲ್ ಸಿದ್ಧಾರ್ಥ್ ಮಲ್ಹೋತ್ರಾ (Siddarth Malhotra)- ಕಿಯಾರಾ ಹಸೆಮಣೆ ಏರುತ್ತಿದ್ದಾರೆ. ರಾಜಸ್ತಾನದ ಸೂರ್ಯಗಡನಲ್ಲಿ ಅದ್ದೂರಿಯಾಗಿ ಮದುವೆಗೆ (Wedding) ಸಿದ್ಧತೆ ನಡೆಯುತ್ತಿದ್ದರೂ ಕೂಡ ಈ ಬಗ್ಗೆ ಸಿದ್ ಮತ್ತು ಕಿಯಾರಾ (Kiara Advani) ಜೋಡಿ ಯಾವುದೇ ಸ್ಪಷ್ಟನೆ ನೀಡಿಲ್ಲ. ಹೀಗಿರುವಾಗ ಇವರಿಬ್ಬರದ್ದು ನಿಜವಾದ ಪ್ರೀತಿ ಎಂದು ಹೇಳುವ ಮೂಲಕ ಕಂಗನಾ ʻಷೇರ್‌ಷಾʼ ಜೋಡಿ ಹಾರೈಸಿದ್ದಾರೆ.

ಅಥಿಯಾ ಶೆಟ್ಟಿ (Athiya Shetty) ಮತ್ತು ರಾಹುಲ್ (Rahul) ಮದುವೆಯಾಗಿ ಕೆಲವೇ ದಿನಗಳಾಗಿದೆ. ಈ ಬೆನ್ನಲ್ಲೇ ಸಿದ್ಧಾರ್ಥ್ ಮತ್ತು ಕಿಯಾರಾ ಹಸೆಮಣೆ ಏರಲು ರೆಡಿಯಾಗಿದ್ದಾರೆ. ರಾಜಸ್ತಾನದ ಸೂರ್ಯಗಡನಲ್ಲಿ (Suryagada) ಅದ್ದೂರಿಯಾಗಿ ʻಷೇರ್‌ಷಾʼ ಜೋಡಿ ಮದುವೆಯಾಗುತ್ತಿದ್ದಾರೆ. ಈ ಬಗ್ಗೆ ಯಾವುದೇ ಸುಳಿವು ನೀಡದೇ ಇಬ್ಬರು ಮೌನವಾಗಿದ್ದಾರೆ. ಆದರೆ ಕಂಗನಾ ಈ ಜೋಡಿಗೆ ಶುಭ ಹಾರೈಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ನಟ ಸಿದ್ದಾರ್ಥ್ ಹಾಗೂ ಕಿಯಾರಾ ಅವರು ಜೊತೆಯಾಗಿ ಇರುವ ಅಪರೂಪದ ವಿಡಿಯೋವನ್ನು ಕಂಗನಾ ಅವರು ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಜೋಡಿ ಎಷ್ಟು ಚೆನ್ನಾಗಿ ಕಾಣುತ್ತಿದೆ. ಚಿತ್ರರಂಗದಲ್ಲಿ ನಾವು ನಿಜವಾದ ಪ್ರೀತಿಯನ್ನು ನೋಡುವುದು ತುಂಬ ವಿರಳ ಎಂದು ಕಂಗನಾ (Kangana Ranaut) ಅವರು ಕ್ಯಾಪ್ಷನ್ ನೀಡಿದ್ದಾರೆ. ಇಬ್ಬರದ್ದು ನಿಜವಾದ ಪ್ರೀತಿ ಎಂದು ಹೊಗಳಿದ್ದಾರೆ. ಹಾಗೆಯೇ ಕಿಯಾರಾ- ಸಿದ್‌ಗೆ ಟ್ಯಾಗ್ ಮಾಡಿದ್ದಾರೆ. ಇದನ್ನೂ ಓದಿ: ಸಿಹಿ ಸುದ್ದಿ ಕೊಡಲು ಸಜ್ಜಾದ್ರಾ ನಟ ಸಿದ್ಧಾರ್ಥ್- ಅದಿತಿ ರಾವ್‌ ಹೈದರಿ?

ʻಷೇರ್‌ಷಾʼ ಕಪಲ್ ಮದುವೆಗೆ ಬಾಲಿವುಡ್‌ನಿಂದ ಅಂದಾಜು 100 ಜನರು ಈ ವಿವಾಹದಲ್ಲಿ ಭಾಗಿ ಆಗುವ ಸಾಧ್ಯತೆ ಇದೆ. ಕರಣ್ ಜೋಹರ್, ಮನೀಶ್ ಮಲ್ಹೋತ್ರಾ, ಶಾಹಿದ್ ಕಪೂರ್, ರಶ್ಮಿಕಾ ಮಂದಣ್ಣ ಮುಂತಾದವರು ಭಾಗಿಯಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಯಾರೂ ಕೂಡ ಮದುವೆ ಬಗ್ಗೆ ಬಾಯಿ ಬಿಡುತ್ತಿಲ್ಲ. ಹೀಗಿರುವಾಗ ಕಂಗನಾ ಅವರು ವಿಡಿಯೋ ಹಂಚಿಕೊಂಡು ಮೆಚ್ಚುಗೆ ಸೂಚಿಸಿದ್ದು ಕುತೂಹಲ ಮೂಡಿಸಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027200 0 0 0
<![CDATA[ಕರಗಿತು 10 ಲಕ್ಷ ಕೋಟಿ - ಶ್ರೀಮಂತರ ಪಟ್ಟಿಯಲ್ಲಿ 22ನೇ ಸ್ಥಾನಕ್ಕೆ ಜಾರಿದ ಅದಾನಿ]]> https://publictv.in/gautam-adani-rs-10-lakh-crore-wealth-wipeout-in-10-days/ Sat, 04 Feb 2023 06:00:59 +0000 https://publictv.in/?p=1027205 ನವದೆಹಲಿ: ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿದ್ದ ಅದಾನಿ ಸಮೂಹದ ಮುಖ್ಯಸ್ಥ ಗೌತಮ್‌ ಅದಾನಿ (Gautam Adani) ಈಗ 10 ದಿನದಲ್ಲಿ 22ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಹಿಂಡೆನ್‌ಬರ್ಗ್‌ ವರದಿಯಿಂದಾಗಿ (Hindenburg Research) ಕಳೆದ 10 ದಿನಗಳಲ್ಲಿ ಅದಾನಿ ಕಂಪನಿಯ ಮೌಲ್ಯ 10 ಲಕ್ಷ ಕೋಟಿ ರೂ. ಇಳಿಕೆಯಾಗಿದೆ. ಪರಿಣಾಮ ಬ್ಲೂಮ್‌ಬರ್ಗ್‌ ರಿಯಲ್‌ ಟೈಂ ಇಂಡೆಕ್ಸ್‌ನಲ್ಲಿ ಅದಾನಿ ಈಗ 22ನೇ ಸ್ಥಾನಕ್ಕೆ ಜಾರಿದ್ದಾರೆ. ಇದನ್ನೂ ಓದಿ: ವೊಡಾಫೋನ್‌ನಲ್ಲಿ ಶೇ.33ರಷ್ಟು ಕೇಂದ್ರದ ಪಾಲು – ಈಗ ಭಾರತ ಸರ್ಕಾರವೇ ಅತಿ ದೊಡ್ಡ ಪಾಲುದಾರ

ಭಾರೀ ಅಕ್ರಮದ ಆರೋಪದ ಹಿನ್ನೆಲೆಯಲ್ಲಿ ಅಮೆರಿಕ ಡೌ ಜೋನ್ಸ್‌ ತನ್ನ ಸುಸ್ಥಿರ ಸೂಚ್ಯಂಕ ಪಟ್ಟಿಯಿಂದ ಅದಾನಿ ಎಂಟರ್‌ಪ್ರೈಸಸ್‌ (Adani Enterprises) ಷೇರುಗಳನ್ನು ಕೈಬಿಟ್ಟಿದೆ. ಈ ಮಧ್ಯೆ ಜಾಗತಿಕಕ ರೇಟಿಂಗ್‌ ಏಜೆನ್ಸಿ ಎಸ್‌ ಆಂಡ್‌ಪಿ ಅದಾನಿ ಎಲೆಕ್ಟ್ರಿಸಿಟಿ ಮತ್ತು ಅದಾನಿ ಪೋರ್ಟ್ಸ್‌ ಕಂಪನಿಗಳ ಶ್ರೇಯಾಂಕವನ್ನು ನೆಗೆಟಿವ್‌ಗೆ ಇಳಿಸಿದೆ.

ಗುರುವಾರದವರೆಗೆ ಅದಾನಿ ಕಂಪನಿಯ ಷೇರುಗಳು ಕುಸಿತ ಕಾಣುತ್ತಿದ್ದವು. ಆದರೆ ಶುಕ್ರವಾರ ಅದಾನಿ ಎಂಟರ್‌ಪೈಸಸ್‌, ಅದಾನಿ ಪೋರ್ಟ್ಸ್‌, ಎಸಿಸಿ, ಅಂಬುಜಾ ಸಿಮೆಂಟ್‌ ಕಂಪನಿಗಳ ಷೇರು ಚೇತರಿಕೆ ಕಂಡಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027205 0 0 0
<![CDATA[UP ವಾರ್ಷಿಕ ಜಿಡಿಪಿಗಿಂತಲೂ ಹೆಚ್ಚಿನ ಹೂಡಿಕೆ ಪ್ರಸ್ತಾಪ ಬರಲಿದೆ: ಯೋಗಿ]]> https://publictv.in/uttar-pradesh-will-get-investment-proposals-more-than-its-gdp-says-yogi-adityanath/ Sat, 04 Feb 2023 06:17:42 +0000 https://publictv.in/?p=1027208 ಲಕ್ನೋ: ಈ ಬಾರಿ ಉತ್ತರ ಪ್ರದೇಶವು (Uttar Pradesh) ವಾರ್ಷಿಕ GDP ಗಿಂತ (ರಾಷ್ಟ್ರೀಯ ಉತ್ಪನ್ನ) ಹೆಚ್ಚಿನ ಹೂಡಿಕೆ ಪ್ರಸ್ತಾಪಗಳನ್ನು ಪಡೆಯಲಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ವಿಶ್ವಾಸ ವ್ಯಕ್ಯಪಡಿಸಿದ್ದಾರೆ.

ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿರುವ ಅವರು, ಈ ಬಾರಿ ಉತ್ತರ ಪ್ರದೇಶವು ವಾರ್ಷಿಕ ಜಿಡಿಪಿಗಿಂತ ಹೆಚ್ಚಿನ ಹೂಡಿಕೆ ಪ್ರಸ್ತಾಪ ಪಡೆಯಲಿದೆ. ಫೆಬ್ರವರಿ 10ರ ವರೆಗೆ ಕಾಯಿರಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕರಗಿತು 10 ಲಕ್ಷ ಕೋಟಿ – ಶ್ರೀಮಂತರ ಪಟ್ಟಿಯಲ್ಲಿ 22ನೇ ಸ್ಥಾನಕ್ಕೆ ಜಾರಿದ ಅದಾನಿ

ನಾನು 2018ರಲ್ಲೂ ಅದೇ ವಿಷಯ ಹೇಳಿದ್ದೆ. 2018ರಲ್ಲಿ ಜಿಡಿಪಿ 4.28 ಲಕ್ಷ ಕೋಟಿ ಇದ್ದರೆ, ಯುಪಿ 4.68 ಲಕ್ಷ ಕೋಟಿ ಹೂಡಿಕೆ ಪ್ರಸ್ತಾಪ ಪಡೆದುಕೊಂಡಿತ್ತು. ಈ ಬಾರಿ 23 ಲಕ್ಷ ಕೋಟಿ ಜಿಡಿಪಿ ಇದ್ದು, ಅದಕ್ಕಿಂತ ಹೆಚ್ಚಿನ ಹೂಡಿಕೆ ಪ್ರಸ್ತಾವನೆ ಪಡೆದೇ ಪಡೆಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಚಿಲಿಯಲ್ಲಿ ಕಾಡ್ಗಿಚ್ಚು: ಹೊತ್ತಿ ಉರಿದ ನೂರಾರು ಎಕರೆ ಅರಣ್ಯ – 13 ಮಂದಿ ಸಾವು

ಡಬಲ್ ಇಂಜಿನ್ ಸರ್ಕಾರ ಮಾಡಿದ ಕೆಲಸಗಳು ಕಳೆದ 6 ವರ್ಷಗಳಲ್ಲಿ ರಾಜ್ಯವನ್ನ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಿದೆ. 2018 ರಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಶೃಂಗಸಭೆಯಲ್ಲಿ (Global Investors Summit) 4 ಲಕ್ಷ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹೂಡಿಕೆಗಳನ್ನು ಸ್ವೀಕರಿಸಲಾಗಿದೆ. ಇದರೊಂದಿಗೆ ಕಳೆದ 6 ವರ್ಷಗಳಲ್ಲಿ ಉತ್ತರ ಪ್ರದೇಶದ (Uttar Pradesh) ಆರ್ಥಿಕ ಬೆಳವಣಿಗೆಯು ಅಸಾಧಾರಣವಾಗಿದ್ದು, ಭಾರತದ ಪ್ರಮುಖ ಹೂಡಿಕೆ ತಾಣಗಳಲ್ಲಿ ಒಂದಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯವು ಹೆಚ್ಚಿನ ಆದಾಯ, ಫಲವತ್ತಾದ ಭೂಮಿ, ಉತ್ತಮ ಆಡಳಿತ, ಕಾನೂನು ಸುವ್ಯವಸ್ಥೆ, ಮಾನವ ಸಂಪತ್ತು, ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ ನೆಲೆಯನ್ನು ಹೊಂದಿದೆ. ಎಂಎಸ್‌ಎಂಇಗಳು (MSME) ಉತ್ತರಪ್ರದೇಶವನ್ನು ರಫ್ತು ಕೇಂದ್ರವಾಗಿ ಪರಿವರ್ತಿಸಿವೆ. ಅಲ್ಲದೇ ಕಳೆದ 6 ವರ್ಷಗಳಲ್ಲಿ ಹೊಸ ಎಕ್ಸ್‌ಪ್ರೆಸ್‌ ವೇಗಳು, ವಿಮಾನ ನಿಲ್ದಾಣಗಳು ಮತ್ತು ಮೆಟ್ರೋಗಳ ನಿರ್ಮಾಣವು ಹೂಡಿಕೆದಾರರನ್ನು ಹೆಚ್ಚಾಗಿ ಆಕರ್ಷಿಸುವಂತೆ ಮಾಡಿದೆ ಎಂದು ಶ್ಲಾಘಿಸಿದ್ದಾರೆ.

ಇದೇ ವೇಳೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ `ಎಸ್ಪಿ ಸರ್ಕಾರದ ಅವಧಿಯಲ್ಲಿ ರಾಜ್ಯವನ್ನು ಅಭಿವೃದ್ಧಿಪಡಿಸಿದ್ದಾರೆ' ಎಂಬ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಎಸ್‌ಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿ ಇದ್ದಿದ್ದರೇ ಸ್ಯಾಮ್‌ಸಂಗ್ (Samsung) ಮತ್ತು TCS (ಟಾಟಾ ಕನ್ಸಲ್ಟೆನ್ಸಿ ಸರ್ವೀಸ್) ನಂತಹ ಕಂಪನಿಗಳು ರಾಜ್ಯವನ್ನು ತೊರೆಯುತ್ತಿದ್ದವು. ನಾನು ಅಧಿಕಾರಕ್ಕೆ ಬಂದ ನಂತರ ನಾನು ಎರಡೂ ಸಂಸ್ಥೆಗಳ ಅಧಿಕಾರಿಗಳನ್ನು ಕರೆದು ಸಮಸ್ಯೆ ಬಗೆಹರಿಸಿದೆ ಎಂದು ಹೇಳಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027208 0 0 0
<![CDATA[ಡೋಪಿಂಗ್ ಟೆಸ್ಟ್‌ನಲ್ಲಿ ಫೇಲ್ - ಜಿಮ್ನಾಸ್ಟ್ ದೀಪಾ ಕರ್ಮಾಕರ್ 21 ತಿಂಗಳು ಅಮಾನತು]]> https://publictv.in/dipa-karmakar-suspended-for-21-months-for-use-of-prohibited-substance-international-testing-agency/ Sat, 04 Feb 2023 07:02:09 +0000 https://publictv.in/?p=1027218 ನವದೆಹಲಿ: ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ (Commonwealth Games) ಪದಕ ವಿಜೇತ ಜಿಮ್ನಾಸ್ಟಿಕ್ (Gymnast) ಪಟು ದೀಪಾ ಕರ್ಮಾಕರ್ (Dipa Karmakar) ನಿಷೇಧಿತ ವಸ್ತು ಬಳಸಿರುವುದು ಸಾಬೀತಾಗಿದೆ. ಈ ಬೆನ್ನಲ್ಲೇ 21 ತಿಂಗಳ ಕಾಲ ಯಾವುದೇ ಕ್ರೀಡೆಯಲ್ಲಿ ಪಾಲ್ಗೊಳ್ಳದಂತೆ ಅಮಾನತು ಶಿಕ್ಷೆ ವಿಧಿಸಲಾಗಿದೆ.

2021ರ ಅಕ್ಟೋಬರ್ 11 ರಂದು ದೀಪಾ ಕರ್ಮಾಕರ್ ಡೋಪಿಂಗ್ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಇದೀಗ ನಿಷೇಧಿತ ಪದಾರ್ಥ ಸೇವಿಸಿರುವುದು ಸಾಬೀತಾಗಿದ್ದು, ಶಿಕ್ಷೆ ಪ್ರಮಾಣ ಕೂಡ ಪ್ರಕಟಗೊಂಡಿದೆ. ಕರ್ಮಾಕರ್ ವಿಶ್ವ ಡೋಪಿಂಗ್ ಎಜೆನ್ಸಿ ನಿಷೇಧಿತ ವಸ್ತುಗಳಲ್ಲಿ ಸೇರಿಸಿರುವ ಹಿಜನಮೈನ್ (S3 Beta-2 Agonists) ಸೇವಿಸಿರುವುದು ಡೋಪಿಂಗ್ ಟೆಸ್ಟ್‌ನಲ್ಲಿ (Test) ಸಾಬೀತಾಗಿದ್ದು, ವರದಿ ಪಾಸಿಟಿವ್ ಬಂದಿದೆ. ವರದಿ ಬೆನ್ನಲ್ಲೇ ಅಂತಾರಾಷ್ಟ್ರೀಯ ಪರೀಕ್ಷಾ ಸಂಸ್ಥೆ (FIG) ದೀಪಾ ಕರ್ಮಾಕರ್‌ಗೆ 21 ತಿಂಗಳ ಶಿಕ್ಷೆ ವಿಧಿಸಿ, 2021ರ ಅಕ್ಟೋಬರ್ 11ರಂದು ದೀಪಾ ಕರ್ಮಾಕರ್ ಪಾಲ್ಗೊಂಡ ಸ್ಪರ್ಧೆಯ ಫಲಿತಾಂಶಗಳನ್ನು ಅನರ್ಹಗೊಳಿಸಿದೆ. ಇದನ್ನೂ ಓದಿ: ಕರಗಿತು 10 ಲಕ್ಷ ಕೋಟಿ – ಶ್ರೀಮಂತರ ಪಟ್ಟಿಯಲ್ಲಿ 22ನೇ ಸ್ಥಾನಕ್ಕೆ ಜಾರಿದ ಅದಾನಿ

2014ರ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಜಿಮ್ಯಾಸ್ಟಿಕ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ದೀಪಾ ಕರ್ಮಾಕರ್, 2016ರ ರಿಯೋ ಒಲಿಂಪಿಕ್ಸ್‌ನಲ್ಲಿ (Rio Olympics) ನಾಲ್ಕನೇ ಸ್ಥಾನ ಪಡೆದು ಭಾರತದ ಪರ ಇತಿಹಾಸ ಬರೆದಿದ್ದರು. ಒಲಿಂಪಿಕ್ಸ್ ಜಿಮ್ನಾಸ್ಟಿಕ್ ಸ್ಪರ್ಧೆಯಲ್ಲಿ ಸ್ಪರ್ಧಿಸಿ ಉತ್ತಮ ಶ್ರೇಣಿ ಪಡೆದ ಭಾರತದ ಮೊದಲ ಜಿಮ್ನಾಸ್ಟ್ ಎಂಬ ಹೆಗ್ಗಳಿಕೆಗೆ ದೀಪಾ ಕರ್ಮಾಕರ್ ಪಾತ್ರರಾಗಿದ್ದರು. ರಿಯೋ ಒಲಿಂಪಿಕ್ಸ್‌ನಲ್ಲಿ 0.15 ಅಂಕಗಳ ಅಂತರದಿಂದ ಪದಕ ಗೆಲ್ಲುವ ಅವಕಾಶದಿಂದ ವಂಚಿತರಾಗಿದ್ದರು.

2018ರಲ್ಲಿ ನಡೆದ ಮೆರಿಸಿನ್ ವಿಶ್ವ ಚಾಂಪಿಯನ್‍ಶಿಪ್‍ನಲ್ಲಿ ದೀಪಾ ಕರ್ಮಾಕರ್ ಚಿನ್ನದ ಪದಕ ಗೆದ್ದು ಸಂಭ್ರಮಿಸಿದ್ದರು. ಈ ಮೂಲಕ ಜಿಮ್ನಾಸ್ಟಿಕ್‍ನಲ್ಲಿ ಚಿನ್ನ ಗೆದ್ದ ಮೊದಲ ಭಾರತದ ಕ್ರೀಡಾಪಟು ಎನ್ನುವ ಕೀರ್ತಿಗೆ ಪಾತ್ರರಾಗಿದ್ದರು. ಇದನ್ನೂ ಓದಿ: UP ವಾರ್ಷಿಕ ಜಿಡಿಪಿಗಿಂತಲೂ ಹೆಚ್ಚಿನ ಹೂಡಿಕೆ ಪ್ರಸ್ತಾಪ ಬರಲಿದೆ: ಯೋಗಿ

https://twitter.com/DipaKarmakar/status/1621740954888855552

ಇದೀಗ ದೀಪಾ 21 ತಿಂಗಳ ಕಾಲ ನಿಷೇಧ ಶಿಕ್ಷೆಗೆ ಗುರಿಯಾಗಿದ್ದು, 2021ರ ಅಕ್ಟೋಬರ್‌ನಿಂದ ಯಾವುದೇ ಕ್ರೀಡೆಯಲ್ಲಿ ಪಾಲ್ಗೊಳ್ಳಲು ದೀಪಾ ಕರ್ಮಾಕರ್‌ಗೆ ಅವಕಾಶ ಇರಲಿಲ್ಲ. ಹೀಗಾಗಿ ಶಿಕ್ಷೆಯ ಬಹುತೇಕ ಅವಧಿ ಪೂರೈಸಿದ್ದಾರೆ. 21 ತಿಂಗಳ ಕಾಲ ಶಿಕ್ಷೆ ಇದೇ ಜುಲೈನಲ್ಲಿ ಅಂತ್ಯಗೊಳ್ಳಲಿದೆ. ಈ ಬಗ್ಗೆ ಸ್ವತಃ ದೀಪಾ ಕರ್ಮಾಕರ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ನನ್ನ ಕ್ರೀಡಾ ಬದುಕಿನಲ್ಲಿ ನಡೆದ ದೊಡ್ಡ ಹೋರಾಟ ಇದೀಗ ಅಂತ್ಯ ಕಂಡಿದೆ. ಫಲಿತಾಂಶ ಪಾಸಿಟಿವ್ ಬಂದಿದೆ. ಫಲಿತಾಂಶದ ಬಗ್ಗೆ ಯಾವುದೇ ಅನುಮಾನವಿಲ್ಲ. ನನಗೆ ಅರಿವಿಲ್ಲದೆ ನಿಷೇಧಿತ ಪದಾರ್ಥ ಸೇವಿಸಿರಬಹುದು. ಆದರೆ ಭಾರತದ ಕ್ರೀಡಾ ಪ್ರಾಧಿಕಾರದ ಹೆಜ್ಜೆ ಸಂತಸ ತಂದಿದೆ. ಮುಂದಿನ ಜುಲೈನಲ್ಲಿ ಮತ್ತೆ ಜಿಮ್ಯಾಸ್ಟಿಕ್ ಅಂಕಣಕ್ಕೆ ಕಾಲಿಡಲು ಹಾತೊರೆಯುತ್ತಿದ್ದೇನೆ ಎಂದು ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027218 0 0 0

🙏 pic.twitter.com/LolR80zayc

— Dipa Karmakar (@DipaKarmakar) February 4, 2023]]>

🙏 pic.twitter.com/LolR80zayc

— Dipa Karmakar (@DipaKarmakar) February 4, 2023]]>

🙏 pic.twitter.com/LolR80zayc

— Dipa Karmakar (@DipaKarmakar) February 4, 2023]]>

🙏 pic.twitter.com/LolR80zayc

— Dipa Karmakar (@DipaKarmakar) February 4, 2023]]>

🙏 pic.twitter.com/LolR80zayc

— Dipa Karmakar (@DipaKarmakar) February 4, 2023]]>

🙏 pic.twitter.com/LolR80zayc

— Dipa Karmakar (@DipaKarmakar) February 4, 2023]]>

🙏 pic.twitter.com/LolR80zayc

— Dipa Karmakar (@DipaKarmakar) February 4, 2023]]>
<![CDATA[ಟ್ರಾಫಿಕ್‌ ದಂಡಕ್ಕೆ ಶೇ.50 ಡಿಸ್ಕೌಂಟ್‌ - ಯಾವುದಕ್ಕೆ ಎಷ್ಟು?]]> https://publictv.in/pay-traffic-fines-with-50-per-cent-discount-before-feb-11/ Sat, 04 Feb 2023 07:04:42 +0000 https://publictv.in/?p=1027219 ಬೆಂಗಳೂರು: ಟ್ರಾಫಿಕ್ ದಂಡ (Traffic Fine) ಪಾವತಿಗೆ ಶೇ.50 ಡಿಸ್ಕೌಂಟ್ ಮಾಡಿ ಸರ್ಕಾರದ ಆದೇಶ ಪ್ರಕಟಿಸಿದ ಬೆನ್ನಲ್ಲೇ ಟ್ರಾಫಿಕ್ ಪೊಲೀಸರಿಂದ ಕೇಸ್‌ಗಳ ಪಟ್ಟಿ ಬಿಡುಗಡೆಯಾಗಿದೆ.

ಸಾರಿಗೆ ಇಲಾಖೆಯ ಫೆ.11ರ ಒಳಗೆ ಇತ್ಯರ್ಥವಾಗುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ದಂಡದ ಮೊತ್ತದಲ್ಲಿ ಶೇ.50ರಷ್ಟು ವಿನಾಯಿತಿ ನೀಡಿ ಆದೇಶ ಪ್ರಕಟಿಸಲಾಗಿದೆ.

ಯಾವ ಪ್ರಕರಣಗಳಿಗೆ ಎಷ್ಟು ದಂಡ? ಎಷ್ಟು ಡಿಸ್ಕೌಂಟ್‌ (Discount) ಅಂತಾ ಚಾರ್ಟ್ ಬಿಡುಗಡೆ ಮಾಡಲಾಗಿದ್ದು ಸವಾರರು ಪರಿಶೀಲಿಸಬಹುದು.

ಯಾವುದಕ್ಕೆ ಎಷ್ಟು ದಂಡ? ರೂಪಾಯಿನಲ್ಲಿ ನೀಡಲಾಗಿದೆ ಪುಟ್ ಪಾತ್ ಪಾರ್ಕಿಂಗ್: 1,000 ರೂ. - 500 ರೂ.

ಡೆಫೆಕ್ಟೀವ್ ಪ್ಲೇಟ್ - ಮೊದಲ ತಪ್ಪು: 500 - 250 ಎರಡನೇ ತಪ್ಪು: 1,500 - 750

ಜಂಪಿಂಗ್ ಸಿಗ್ನಲ್: 500 - 250 ಓವರ್ ಸ್ಪೀಡ್: 1,000 - 500  ಇದನ್ನೂ ಓದಿ: Union Budget 2023ːಕರ್ನಾಟಕಕ್ಕೆ ಬಂಪರ್ ಕೊಡುಗೆ – ರೈಲ್ವೆಗೆ ದಾಖಲೆಯ 7,561 ಕೋಟಿ ಅನುದಾನ

ಒನ್ ವೇ ಫಸ್ಟ್ ಟೈಂ: 500 - 250 ರಿಪೀಟೆಡ್: 1500 - 750

ಫುಟ್ ಫಾತ್ ಡ್ರೈವಿಂಗ್ ಫಸ್ಟ್ ಟೈಂ: 500 - 250 ರಿಪೀಟೆಡ್ : 1500 - 750

ಮೊಬೈಲ್‌ ಬಳಕೆ (LMV) ಫಸ್ಟ್ ಟೈಂ: 3,000 - 1,500 ರಿಪೀಟೆಡ್: 10,000 - 5,000

ಯೂಸಿಂಗ್ ಮೊಬೈಲ್ ಬೈಕ್: 1500 -750 ಹೆಲ್ಮೆಟ್ ಧರಿಸದೇ ಚಾಲನೆ : 500 - 250

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027219 0 0 0
<![CDATA[ಪ್ರಭುದೇವ ನಟನೆಯ ‘wolf’ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದ ಶಿವರಾಜಕುಮಾರ್]]> https://publictv.in/shivarajkumar-released-the-first-look-of-prabhudeva-starrer-wolf/ Sat, 04 Feb 2023 06:55:35 +0000 https://publictv.in/?p=1027222 ನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್ ನಿರ್ಮಿಸಿರುವ, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ (Prabhudeva) ನಾಯಕರಾಗಿ ನಟಿಸಿರುವ ‘wolf’ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ.  ಕರುನಾಡ ಚಕ್ರವರ್ತಿ ಶಿವರಾಜಕುಮಾರ್  (Shivaraj Kumar) ಫಸ್ಟ್ ಲುಕ್ (First Look) ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಬಹುಕೋಟಿ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ವಿನು ವೆಂಕಟೇಶ್ (Vinu Venkatesh) ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ.  ಪ್ರಭುದೇವ, ಅಂಜು ಕುರಿಯನ್, ಲಕ್ಷ್ಮೀ ರೈ, ಅನಸೂಯ(ಪುಷ್ಪ ಖ್ಯಾತಿ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ: ಮೂರು ಮದುವೆ ಗುಟ್ಟನ್ನು ಬಿಚ್ಚಿಟ್ಟ ನಟ ಪವನ್ ಕಲ್ಯಾಣ್

ಅಂಬರೀಶ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಅರುಳ್ ವಿನ್ಸೆಂಟ್ ಅವರ ಛಾಯಾಗ್ರಹಣವಿದೆ. ಲಾರೆನ್ಸ್ ಕಿಶೋರ್ ಸಂಕಲನ, ಪ್ರದೀಪ್ ದಿನೇಶ್ ಸಾಹಸ ನಿರ್ದೇಶನ, ಮಣಿ ಮೌಳಿ ಕಲಾ ನಿರ್ದೇಶನ ಹಾಗೂ ಗಣೇಶ್, ಶ್ರೀಧರ್, ಭೂಪತಿ ರಾಜ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಪ್ತಸಾದ್ ನಿರ್ಮಾಣ ಮೇಲ್ವಿಚಾರಣೆ ಹಾಗೂ ಶಂಕರ್ ಲಿಂಗಂ, ಮೈಸೂರು ಸುರೇಶ್ ನಿರ್ಮಾಣ ನಿರ್ವಹಣೆ  ಮಾಡುತ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027222 0 0 0
<![CDATA[ನನ್ನ ರಕ್ತದ ಕಣ ಕಣದಲ್ಲೂ ಕಾಂಗ್ರೆಸ್ ಇದೆ, ಬಿಜೆಪಿ ಬಿಡೋಕೆ ಸಿದ್ಧ - ಹೆಚ್. ವಿಶ್ವನಾಥ್]]> https://publictv.in/im-ready-to-quit-bjp-mlc-h-vishwanath-statement/ Sat, 04 Feb 2023 07:07:34 +0000 https://publictv.in/?p=1027225 ಮೈಸೂರು: ನನ್ನ ರಕ್ತದ ಕಣ ಕಣದಲ್ಲೂ ಕಾಂಗ್ರೆಸ್ (Congress) ಇದೆ. ನಾನು ಹಿಡಿಯುವ ಧ್ವಜ ಕಾಲದ ಅನುಸಾರ ಬದಲಾಗಿರಬಹುದು. ಆದರೆ ನನ್ನ ತತ್ವಗಳು ಬದಲಾಗಿಲ್ಲ. ನಾನು ಬಿಜೆಪಿ (BJP) ಬಿಡಲು ಸಿದ್ಧವಾಗಿರೋದು ಸತ್ಯ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ (H Vishwanath) ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿಂದು (Mysuru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ವಪಕ್ಷೀಯರ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರಿಸಿದ್ದಾರೆ. ಅಲ್ಲೇ ಪರೋಕ್ಷವಾಗಿ ಕಾಂಗ್ರೆಸ್ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯಿಂದ ಹಣ ಪಡೆದು ಬಿಜೆಪಿ ಸರ್ಕಾರ (BJP Government) ತಂದಿದ್ದರೇ ಇವತ್ತು ಹೀಗೆ ಸರ್ಕಾರದ ತಪ್ಪು ಹೇಳೋಕೆ ಧೈರ್ಯ ಬರುತ್ತಿತ್ತಾ? `I am Clean Man'. ನಾನು ಇಷ್ಟು ವರ್ಷ ರಾಜಕಾರಣದಲ್ಲಿದ್ದರೂ ಚಿಕ್ಕ ಮನೆಯಲ್ಲಿದ್ದೇನೆ. ಅಪ್ಪನ ಜಮೀನಲ್ಲೇ ದುಡಿದು ಮಕ್ಕಳನ್ನ ಸಾಕಿದ್ದೇನೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಒಂದೇ ಕ್ಷೇತ್ರದ ಮೇಲೆ ಅಪ್ಪ-ಮಗನ ಕಣ್ಣು – ಧರ್ಮಸಂಕಟಕ್ಕೆ ಪರಿಹಾರ ಏನು?

ಮೋದಿ ಸರ್ಕಾರಕ್ಕೆ ಜನರ ಕಷ್ಟ ಅರ್ಥವಾಗಿಲ್ಲ: ಇದೇ ವೇಳೆ ಕೇಂದ್ರ ಬಜೆಟ್ (Union Budget 2023) ಬಗ್ಗೆ ಹೆಚ್. ವಿಶ್ವನಾಥ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಕ್ಷರ, ಅನ್ನ, ಆರೋಗ್ಯವನ್ನು ಕೇಂದ್ರ ಬಜೆಟ್ ನಲ್ಲಿ ಕಡೆಗಣಿಸಲಾಗಿದೆ. ವಿಮಾನ ನಿಲ್ದಾಣಕ್ಕಿಂತ ನಮಗೆ ಅಕ್ಷರ, ಅನ್ನ, ಆರೋಗ್ಯ ಬೇಕು. ಮೋದಿ (Narendra Modi) ಸರ್ಕಾರಕ್ಕೆ ಜನರ ಕಷ್ಟ ಅರ್ಥವಾಗಿಲ್ಲ. ದೇಶ ಎಲ್ಲಾ ಕ್ಷೇತ್ರಗಳಲ್ಲಿ ಹಿಂದುಳಿಯುತ್ತಿದೆ. ದೇಶಕ್ಕೆ ಮೂಲಭೂತವಾಗಿ ಏನೂ ಬೇಕಿದೆ ಎಂಬುದೇ ಕೇಂದ್ರ ಸರ್ಕಾರಕ್ಕೆ ಅರ್ಥವಾಗಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಬಿಜೆಪಿ ಸರ್ಕಾರ ಬರೀ ಉಳ್ಳವರ ಪರ ಇದೆ. ಬರೀ ಸುಳ್ಳು ಹೇಳಿಕೊಂಡು ಓಡಾಡುತ್ತಿದೆ. ಇದೀಗ ಭದ್ರಾವತಿಯಲ್ಲಿರುವ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (Bhadravathi Iron and Steel Plant) ಲಾಭದಲ್ಲಿದ್ದರೂ ಮುಚ್ಚಲು ಸರ್ಕಾರ ಹೊರಟಿದೆ. ಆದರೂ ಮಾಜಿ ಸಿಎಂ ಯಡಿಯೂರಪ್ಪ ಏನು ಮಾಡುತ್ತಿದ್ದಾರೆ? ಆ ಭಾಗದ ಸಂಸದರು ಶಾಸಕರು ಏಕೆ ಸುಮ್ಮನಿದ್ದಾರೆ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮನೆ ಬಾಗಿಲಿಗೆ ಶರ್ಟ್‌, ಪ್ಯಾಂಟ್‌ ಹೋಗುತ್ತೆ.. ರೈತರಿಗೆ ಗೊಬ್ಬರ ಯಾಕೆ ಹೋಗಲ್ಲ – ಹೆಚ್‌.ಆರ್‌.ರಂಗನಾಥ್‌ ಪ್ರಶ್ನೆ

ಮೋದಿ ಅಮಿತ್ ಶಾ ಸೇರಿಕೊಂಡು ಕರ್ನಾಟಕದ ಎಲ್ಲಾ ಆಸ್ತಿಗಳನ್ನು ಒಂದೊಂದಾಗಿ ಗುಜರಾತ್‌ನ ಮಾರ್ವಾಡಿಗಳಿಗೆ ಕೊಡುತ್ತಿದ್ದಾರೆ. ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಇದುವರೆಗೆ ಒಮ್ಮೆಯೂ ಬಿಜೆಪಿ ಗೆದ್ದಿಲ್ಲ. ಹಾಗಾಗಿ ಭದ್ರಾವತಿ ಕಂಡರೆ ಬಿಜೆಪಿಯವರಿಗೆ ಆಗುವುದಿಲ್ಲ. ಮೋದಿ ಅಮಿತ್ ಶಾ ಬಂದಾಗ ಶಿವಮೊಗ್ಗದ ಜನರು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿ ಈ ಬಗ್ಗೆ ಪ್ರಶ್ನೆ ಮಾಡಬೇಕು ಎಂದು ಕರೆ ನೀಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027225 0 0 0
<![CDATA[ಬಾಲಿವುಡ್‌ನ `ಸಿಟಾಡೆಲ್' ಸೀರಿಸ್ ಒಪ್ಪಿಕೊಂಡಿದ್ಯಾಕೆ? ಕಾರಣ ಬಿಚ್ಚಿಟ್ಟ ಸಮಂತಾ]]> https://publictv.in/actress-samantha-citadel-series-update/ Sat, 04 Feb 2023 07:05:07 +0000 https://publictv.in/?p=1027228 ಟಿ ಸಮಂತಾ(Samantha)  `ಮೈಯೋಸಿಟಿಸ್' (Myositis) ಎಂಬ ಅಪರೂಪದ ಕಾಯಿಲೆಯಿಂದ ಇದೀಗ ಚೇತರಿಸಿಕೊಂಡಿದ್ದಾರೆ. ಮತ್ತೆ ಸಿನಿಮಾಗಳತ್ತ ಬ್ಯುಸಿಯಾಗಿದ್ದಾರೆ. ಹೀಗಿರುವಾಗ `ಸಿಟಾಡೆಲ್' (Citadel) ಸೀರಿಸ್‌ನ ಸಮಯದ ಚರ್ಚೆ ಮಾಡ್ತಿರುವ ಫೋಟೋ ಶೇರ್ ಮಾಡಿ ಈ ಪ್ರಾಜೆಕ್ಟ್ ಒಪ್ಪಿಕೊಂಡಿದ್ದು ಯಾಕೆ ಅಂತಾ ಸಮಂತಾ ರಿವೀಲ್ ಮಾಡಿದ್ದಾರೆ.

`ಯಶೋದ' (Yashoda)ಸೂಪರ್ ಸಕ್ಸಸ್ ನಂತರ ಸಮಂತಾ, `ಶಾಕುಂತಲಂ' ರಿಲೀಸ್‌ಗೆ ಎದುರು ನೋಡ್ತಿದ್ದಾರೆ. ಈ ನಡುವೆ ಬಾಲಿವುಡ್ ಬಹುನಿರೀಕ್ಷಿತ ʻಸಿಟಾಡೆಲ್ʼ ಸೀರಿಸ್‌ನಲ್ಲಿ ಸಮಂತಾ ಮತ್ತು ತಂಡ ತೊಡಗಿದ್ದಾರೆ. ಇತ್ತೀಚಿನ ʻಸಿಟಾಡೆಲ್ʼ ಸೀರಿಸ್‌ನ ಸಮಂತಾ ಮಾಸ್ ಲುಕ್ ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೆಟ್ ಮಾಡಿತ್ತು.

ಆರೋಗ್ಯದಲ್ಲಿ ಚೇತರಿಕೆ ಕಂಡ ಬೆನ್ನಲ್ಲೇ `ಸಿಟಾಡೆಲ್' ತಂಡ ವಿಶೇಷ ಫೋಟೋವೊಂದನ್ನ ನಟಿ ಹಂಚಿಕೊಂಡಿದ್ದಾರೆ. ಸಮಂತಾ ಜೊತೆ ವರುಣ್ ಧವನ್ (Varun Dhawan), ಸೀತಾ ಆರ್. ಮೆನಾನ್, ನಿರ್ದೇಶಕರಾದ ರಾಜ್, ಡಿ.ಕೆ ಕೃಷ್ಣ ಜೊತೆಗೆ ಸಮಯ ಕಳೆದಿದ್ದಾರೆ. ಮತ್ತೆ ಶೂಟಿಂಗ್ ಶುರು ಮಾಡಲು ಮಾತುಕತೆ ನಡೆಸಿದ್ದಾರೆ.‌ ಇದನ್ನೂ ಓದಿ: ಕನ್ನಡಕ್ಕೆ ವಿಜಯ್ ಸೇತುಪತಿ: ಇನ್ನೂ ಕನ್ಫರ್ಮ್ ಆಗಿಲ್ಲ ಅಂತಿದೆ ಟೀಮ್

 
View this post on Instagram
 

A post shared by Samantha (@samantharuthprabhuoffl)

ಫಸ್ಟ್ ಟೈಮ್ `ಸಿಟಾಡೆಲ್' (Citadel) ಸೀರಿಸ್‌ನಲ್ಲಿ ನಟಿಸಬೇಕೋ ಅಥವಾ ಬೇಡ್ವಾ ಎಂದು ನಿರ್ಧಾರ ಮಾಡುವಾಗ ನನ್ನ ಹಾರ್ಟ್ ಬೀಟ್ ಜೋರಾಗಿತ್ತು. ಫ್ಯಾಮಿಲಿ ಮ್ಯಾನ್ ವೆಬ್ ಸೀರಿಸ್‌ನ ನಿರ್ದೇಶನಕ್ಕೆ ಮೆಚ್ಚುಗೆ ವ್ಯಕ್ತವಾದ ಕಾರಣ ನಾನು ಸಿಟಾಡೆಲ್ ಒಪ್ಪಿಕೊಂಡೆ. ಭಾರತೀಯ ಶೈಲಿಯಲ್ಲಿ ಸಿಟಾಡೆಲ್ ಕಥೆಯನ್ನ ಹೇಳಲಾಗುತ್ತಿದೆ. ಸ್ಕ್ರಿಪ್ಟ್ ಕೇಳಿ ರೋಮಾಂಚನವಾಯಿತು. ಈ ಟೀಮ್ ಜೊತೆ ಕೆಲಸ ಮಾಡಲು ಉತ್ಸುಕಳಾಗಿದ್ದೇನೆ ಎಂದು ಸಮಂತಾ ಹೇಳಿದ್ದಾರೆ.

ಇನ್ನೂ ಮೊದಲ ಬಾರಿಗೆ ಒಟ್ಟಿಗೆ ನಟಿಸುತ್ತಿರುವ ವರುಣ್ ಮತ್ತು ಸಮಂತಾ ಜೋಡಿ ನೋಡಲು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027228 0 0 0
<![CDATA[ಡಿ.ಸಿ. ನಾಗೇಶ್ ನೆನಪಿನ ಪುಸ್ತಕ ರಿಲೀಸ್ ಮಾಡಲಿದ್ದಾರೆ ನಿರ್ದೇಶಕ ನಾಗಾಭರಣ]]> https://publictv.in/director-nagabharana-is-going-to-release-a-book-on-the-memory-of-d-c-nagesh/ Sat, 04 Feb 2023 07:15:01 +0000 https://publictv.in/?p=1027242 ರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಾಳೆ ಸಿನಿಮಾ ಪತ್ರಿಕಾ ಛಾಯಾಗ್ರಾಹಕ ಡಿ.ಸಿ ನಾಗೇಶ್ ಹೆಸರಿನಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಪತ್ರಕರ್ತ ಚೇತನ್ ನಾಡಿಗೇರ ಸಂಪಾದನೆ ಮಾಡಿರುವ ‘ಜೀವಬಿಂಬ’ ಪುಸ್ತಕ (Book)  ಲೋಕಾರ್ಪಣೆ ಆಗಲಿದೆ. ಡಿ.ಸಿ ನಾಗೇಶ್ (DC Nagesh) ಕುರಿತಾದ ಪುಸ್ತಕ ಇದಾಗಿದ್ದು, ನಾಗೇಶ್ ಒಡನಾಡಿಗಳು ಅವರೊಂದಿಗಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ.

ಹಲವು ದಶಕಗಳ ಕಾಲ ಸಿನಿಮಾ ಪತ್ರಿಕೋದ್ಯಮದಲ್ಲಿ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸಿದವರು ಡಿ.ಸಿ ನಾಗೇಶ್. ಕನ್ನಡದ ಬಹುತೇಕ ನಟ, ನಟಿಯರ ಫೋಟೋಗಳನ್ನು ಸೆರೆ ಹಿಡಿದ ಹೆಗ್ಗಳಿಕೆ ಇವರದ್ದು. ಹಲವಾರು ಪತ್ರಿಕೆಗಳಲ್ಲಿ ಕೆಲಸ ಮಾಡಿದ ನಾಗೇಶ್, ಹಿರಿಯ ಕಲಾವಿದರ ಜೊತೆ ಒಂದೊಳ್ಳೆ ಬಾಂಧವ್ಯವನ್ನು ಹೊಂದಿದ್ದವರು. ಅಲ್ಲದೇ, ಕಿರಿಯ ಸಿನಿಮಾ ಪತ್ರಕರ್ತರಿಗೆ ಮಾರ್ಗದರ್ಶಕರು ಆಗಿದ್ದವರು. ಕಳೆದ ವರ್ಷವಷ್ಟೇ ಅಗಲಿರುವ ಅವರ ನೆನಪಿನಲ್ಲಿ ಕಾರ್ಯಕ್ರಮ ಆಯೋಜನೆಯಾಗಿದೆ. ಇದನ್ನೂ ಓದಿ: ಕನ್ನಡಕ್ಕೆ ವಿಜಯ್ ಸೇತುಪತಿ: ಇನ್ನೂ ಕನ್ಫರ್ಮ್ ಆಗಿಲ್ಲ ಅಂತಿದೆ ಟೀಮ್

ನಾಳೆ ಬೆಳಗ್ಗೆ 10.30ಕ್ಕೆ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅತಿಥಿಗಳಾಗಿ ಖ್ಯಾತ ನಿರ್ದೇಶಕ ಟಿ.ಎಸ್.ನಾಗಾಭರಣ (Nagabharana), ಹಿರಿಯ ನಟ ದೇವರಾಜ್ (Devaraj), ನಟಿ ಭಾವನಾ ರಾಮಣ್ಣ (Bhavana Ramanna) ಮತ್ತು ಪ್ರೆಸ್ ಕ್ಲಬ್ ಅಧ್ಯಕ್ಷ ಆರ್. ಶ್ರೀಧರ್ ಆಗಮಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘದ ವೆಬ್ ಸೈಟ್ ಕೂಡ ಲೋಕಾರ್ಪಣೆ ಆಗಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027242 0 0 0
<![CDATA[ರಾಜ್ಯ ವಿಧಾನಸಭೆ ಚುನಾವಣೆ ತಯಾರಿ - ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ]]> https://publictv.in/karnataka-assembly-election-2023-bjp-picks-union-minister-dharmendra-pradhan-incharge-tamil-nadu-bjp-president-annamalai-as-co-incharge/ Sat, 04 Feb 2023 07:33:03 +0000 https://publictv.in/?p=1027249 ನವದೆಹಲಿ: ರಾಜ್ಯ ಬಿಜೆಪಿ (BJP) ಚುನಾವಣಾ (Election) ಉಸ್ತುವಾರಿಯಾಗಿ ಕೇಂದ್ರ ಸಚಿವ ಧಮೇಂದ್ರ ಪ್ರಧಾನ್ (Dharmendra Pradhan) ಹಾಗೂ ಸಹ ಉಸ್ತುವಾರಿಯಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ (Annamalai) ಅವರನ್ನು ಹೈಕಮಾಂಡ್ ನೇಮಕ ಮಾಡಿದೆ.

ಇಂದು ಅಧಿಕೃತ ಆದೇಶ ಪ್ರಕಟವಾಗಿದ್ದು ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Election) ಬಿಜೆಪಿ ಅಧಿಕೃತ ತಾಲೀಮು ಆರಂಭಿಸಿದಂತಾಗಿದೆ. ಕಳೆದ ಬಾರಿಯೂ ಉಸ್ತುವಾರಿಯಾಗಿದ್ದ ಧಮೇಂದ್ರ ಪ್ರಧಾನ್ ಅವರನ್ನು ಹೈಕಮಾಂಡ್ ಈ ಬಾರಿಯೂ ಮುಂದುವರಿಸಿದ್ದು, ರಾಜಕೀಯ ನಿರ್ಧಾರಗಳಿಗೆ ಸುಲಭವಾಗಲಿದೆ ಎನ್ನಲಾಗಿದೆ. ರಾಜ್ಯದಲ್ಲಿ ಖಡಕ್ ಪೊಲೀಸ್ ಅಧಿಕಾರಿಯಾಗಿದ್ದ ಅಣ್ಣಾಮಲೈಗೆ ಸ್ಥಳೀಯ ಮಟ್ಟದ ರಾಜಕಾರಣ ಗೊತ್ತಿರುವ ಹಿನ್ನೆಲೆ ಅವರನ್ನು ಸಹ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ನನ್ನ ರಕ್ತದ ಕಣ ಕಣದಲ್ಲೂ ಕಾಂಗ್ರೆಸ್ ಇದೆ, ಬಿಜೆಪಿ ಬಿಡೋಕೆ ಸಿದ್ಧ – ಹೆಚ್. ವಿಶ್ವನಾಥ್

ಉಭಯ ನಾಯಕರು ರಾಜ್ಯಕ್ಕೆ ಆಗಮಿಸಲಿದ್ದು ಉಸ್ತುವಾರಿ ಅರುಣ್ ಸಿಂಗ್ (Arun Singh) ಜೊತೆಗೂಡಿ ರಾಜಕೀಯ ಪರಿಸ್ಥಿತಿಗಳನ್ನು ಪರಿಶೀಲಿಸಲಿದ್ದು, ಬಳಿಕ ಗೆಲುವಿಗೆ ಅಗತ್ಯವಿರುವ ತಯಾರಿಗಳನ್ನು ಆರಂಭಿಸಲಿದ್ದಾರೆ. ಈ ಬಾರಿ ಪೂರ್ಣ ಪ್ರಮಾಣದ ಬಹುಮತ ಪಡೆಯುವ ನಿಟ್ಟಿನಲ್ಲಿ ಬಿಜೆಪಿ ಪ್ರಯತ್ನಗಳನ್ನು ಆರಂಭಿಸಿದೆ. ಇದನ್ನೂ ಓದಿ: ಟ್ರಾಫಿಕ್‌ ದಂಡಕ್ಕೆ ಶೇ.50 ಡಿಸ್ಕೌಂಟ್‌ – ಯಾವುದಕ್ಕೆ ಎಷ್ಟು?

ಧಮೇಂದ್ರ ಪ್ರಧಾನ್, ಅಣ್ಣಾಮಲೈ ಆಯ್ಕೆ ಹಿಂದಿನ ಲೆಕ್ಕಾಚಾರ ಏನು? ಧಮೇಂದ್ರ ಪ್ರಧಾನ್, ಹಿಂದುಳಿದ ವರ್ಗಗಳ ನಾಯಕರಾಗಿದ್ದು, ರಾಜ್ಯದ ಹಿಂದುಳಿದ ವರ್ಗಗಳ ಮೇಲೆ ಕೇಸರಿ ಕಣ್ಣು ಬಿದ್ದಿದೆ. ಮೇಲ್ವರ್ಗದ ಮತಗಳು ಬಿಜೆಪಿಗೆ ಬಹುತೇಕ ಫಿಕ್ಸ್. ಮೀಸಲಾತಿ ಹೆಚ್ಚಳ ಹಿನ್ನೆಲೆಯಲ್ಲಿ ಎಸ್‍ಸಿ, ಎಸ್‍ಟಿ ವರ್ಗಗಳ ಹೆಚ್ಚಿನ ಮತಗಳೂ ಬಿಜೆಪಿ ಬುಟ್ಟಿಗೆ ಹೀಗಾಗಿ ಈಗ ಹಿಂದುಳಿದ ವರ್ಗಗಳ ಮತಗಳನ್ನು ಸೆಳೆಯುವ ಲೆಕ್ಕಾಚಾರದಲ್ಲಿ ಧಮೇರ್ಂದ್ರ ಪ್ರಧಾನ್ ನೇಮಕವಾಗಿದೆ. ಈ ಹಿಂದೆಯೂ ರಾಜ್ಯ ಚುನಾವಣಾ ಉಸ್ತುವಾರಿಯಾಗಿದ್ದ ಧಮೇಂದ್ರ ಪ್ರಧಾನ್, ರಾಜ್ಯ ರಾಜಕಾರಣದ ಮೇಲೆ ಹಿಡಿತ ಹೊಂದಿದ್ದಾರೆ. ರಾಜ್ಯದ ನಾಯಕರು, ಸಂಘಟನೆ, ರಾಜ್ಯದ ರಾಜಕೀಯ ಚಿತ್ರಣದ ಜ್ಞಾನ ಇದೆ.

ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕರ್ನಾಟಕದಲ್ಲೂ ಫೇಮಸ್. ರಾಜ್ಯದ ತಮಿಳು ಭಾಷಿಕರ ಮತಗಳನ್ನು ಸೆಳೆಯಲು ಅಣ್ಣಾಮಲೈಗೆ ಸಹ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ. ರಾಜ್ಯದಲ್ಲಿ ಖಡಕ್ ಪೊಲೀಸ್ ಅಧಿಕಾರಿಯಾಗಿ ಗಮನ ಸೆಳೆದಿದ್ದ ಅಣ್ಣಾಮಲೈ, ಕರ್ನಾಟಕದಲ್ಲೂ ತಮ್ಮದೇ ಆದ ಫ್ಯಾನ್ ಫಾಲೋಯಿಂಗ್ ಹೊಂದಿದ್ದಾರೆ ಹಾಗಾಗಿ ಇವರಿಬ್ಬರಿಗೆ ಮಣೆ ಹಾಕಲಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027249 0 0 0
<![CDATA[ದಾಂಪತ್ಯ ಜೀವನಕ್ಕೆ ಕಾಲಿಟ್ಟ `ಹೃದಯಂ' ಚಿತ್ರದ ನಟಿ ಕಲ್ಯಾಣಿ ಸಹೋದರ ಸಿದ್ಧಾರ್ಥ್]]> https://publictv.in/filmmaker-priyadarshans-son-and-kalyanis-brother-siddharth-gets-married-in-chennai-pics-go-viral/ Sat, 04 Feb 2023 08:03:35 +0000 https://publictv.in/?p=1027261 ಟಿ ಕಲ್ಯಾಣಿ ಪ್ರಿಯದರ್ಶನ್ (Actress Kalyani Priyadarshan) ಅವರ ಮನೆಯಲ್ಲಿ ಗಟ್ಟಿಮೇಳ ಸೌಂಡ್ ಜೋರಾಗಿದೆ. ನಟಿ ಕಲ್ಯಾಣಿ ಸಹೋದರ ಸಿದ್ಧಾರ್ಥ್ ಮದುವೆ ಸಂಭ್ರಮ ಕಳೆಗಟ್ಟಿದೆ. ಮರ್ಲಿನ್ ಜೊತೆ ಕಲ್ಯಾಣಿ ಸಹೋದರ ಸಿದ್ಧಾರ್ಥ್ (Siddarth) ದಾಂಪತ್ಯ (Wedding) ಜೀವನಕ್ಕೆ ಕಾಲಿಟ್ಟಿದ್ದಾರೆ.

ಸಾಕಷ್ಟು ಸಿನಿಮಾಗಳಿಗೆ ನಿರ್ದೇಶನ ಮಾಡಿರುವ ಪ್ರಿಯಾದರ್ಶನ್ (Director Priyadarshan) ಅವರ ಪುತ್ರ (Son) ಮತ್ತು ನಟಿ ಕಲ್ಯಾಣಿ ಅವರ ಸಹೋದರ (Brother) ಸಿದ್ಧಾರ್ಥ್ ಪ್ರಿಯಾದರ್ಶನ್ ಬಹುಕಾಲದ ಮರ್ಲಿನ್ (Merlin) ಜೊತೆ ಫೆ.3ರಂದು ಮದುವೆಯಾಗಿದ್ದಾರೆ. ಕುಟುಂಬಸ್ಥರ ಸಮ್ಮುಖದಲ್ಲಿ ಚೆನ್ನೈನಲ್ಲಿ ಹಸೆಮಣೆ ಏರಿದ್ದಾರೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ವಧು ಮೆರ್ಲಿನ್ ಅಮೆರಿಕಾದ ಪ್ರಜೆಯಾಗಿದ್ದು, ವಿಶುಯಲ್ ಎಫೆಕ್ಟ್ ಪ್ರೊಡ್ಯೂಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಈ ನವಜೋಡಿಗೆ ಫ್ಯಾನ್ಸ್ ಶುಭಹಾರೈಸುತ್ತಿದ್ದಾರೆ. ಇದನ್ನೂ ಓದಿ:ಬಾಲಿವುಡ್‌ನ `ಸಿಟಾಡೆಲ್’ ಸೀರಿಸ್ ಒಪ್ಪಿಕೊಂಡಿದ್ಯಾಕೆ? ಕಾರಣ ಬಿಚ್ಚಿಟ್ಟ ಸಮಂತಾ

ಮಾಲಿವುಡ್‌ ನಟಿ ಕಲ್ಯಾಣಿ ಪ್ರಿಯಾದರ್ಶನ್‌ ಕಳೆದ ವರ್ಷ `ಹೃದಯಂ' ಸಿನಿಮಾ ಮೂಲಕ ಸೆನ್ಸೇಷನ್‌ ಕ್ರಿಯೆಟ್‌ ಮಾಡಿದ್ದರು. ಈಗ ಹಲವು ಸಿನಿಮಾಗಳಲ್ಲಿ ನಟಿ ಬ್ಯುಸಿಯಾಗಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027261 0 0 0
<![CDATA[ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ - ಪ್ರಾಂಶುಪಾಲನ ವಿರುದ್ಧ ರೇಪ್ ಕೇಸ್]]> https://publictv.in/twist-for-raichur-hostel-student-suicide-case-rape-case-filed-against-principal/ Sat, 04 Feb 2023 08:03:13 +0000 https://publictv.in/?p=1027262 ರಾಯಚೂರು: ಜಿಲ್ಲೆಯ ಲಿಂಗಸುಗೂರು ಪಟ್ಟಣದ ವಿಸಿಬಿ ಶಿಕ್ಷಣ ಸಂಸ್ಥೆ (VCB Educational Institute) ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದ ಕೇಸ್‌ಗೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ.

ವಿದ್ಯಾರ್ಥಿನಿ (Student) ಹಾಸ್ಟೆಲ್ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಈಗ ತಿರುವು ಪಡೆದುಕೊಂಡಿದ್ದು ಪ್ರಾಂಶುಪಾಲನ ವಿರುದ್ಧವೇ ಅತ್ಯಾಚಾರ ಹಾಗೂ ಕೊಲೆ ಪ್ರಕರಣ (FIR) ದಾಖಲಾಗಿದೆ. ಇದನ್ನೂ ಓದಿ: ಟ್ರಾಫಿಕ್‌ ದಂಡಕ್ಕೆ ಶೇ.50 ಡಿಸ್ಕೌಂಟ್‌ – ಯಾವುದಕ್ಕೆ ಎಷ್ಟು?

ಲಿಂಗಸುಗೂರಿನ ಸರ್ ಎಂ.ವಿಶ್ವೇಶ್ವರಯ್ಯ ಪಿಯು ಕಾಲೇಜಿನಲ್ಲಿ (Vishweshwaraih PU College) ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡ್ತಿದ್ದ ವಿದ್ಯಾರ್ಥಿನಿ ಸಾವಿಗೆ ಪ್ರಾಂಶುಪಾಲ ರಮೇಶ್ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಕ್ಲಾಸ್ ಅರ್ಧಕ್ಕೆ ಬಿಟ್ಟು ಹಾಸ್ಟೆಲ್‍ಗೆ ಬಂದು ವಿದ್ಯಾರ್ಥಿನಿ ಆತ್ಮಹತ್ಯೆ

ರಮೇಶ್ ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ, ಅಂದು ಸಹ ವಿದ್ಯಾರ್ಥಿನಿಯನ್ನ ತನ್ನ ಕೋಣೆಗೆ ಕರೆಯಿಸಿಕೊಂಡು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ. ನಂತರ ಅನುಮಾನ ಬಾರದಂತೆ ವಸತಿ ನಿಲಯದಲ್ಲಿ ಫ್ಯಾನ್‌ಗೆ ನೇಣು ಹಾಕಿದ್ದಾನೆ ಎಂದು ವಿದ್ಯಾರ್ಥಿನಿ ಪೋಷಕರು ಲಿಂಗಸುಗೂರು ಪೊಲೀಸರಿಗೆ ದೂರು ನೀಡಿದ್ದಾರೆ.

ಪೋಷಕರ ದೂರಿನ ಮೇರೆಗೆ ಪೊಲೀಸರು ಪ್ರಾಂಶುಪಾಲನ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027262 0 0 0
<![CDATA[ವೈದ್ಯರ ನಿರ್ಲಕ್ಷ್ಯಕ್ಕೆ ಜ್ಯೂನಿಯರ್ ಆರ್ಟಿಸ್ಟ್ ಬಲಿ : ತಾಯಿಯ ಆರೋಪ]]> https://publictv.in/junior-artist-victimized-by-doctors-negligence-mothers-allegation/ Sat, 04 Feb 2023 08:09:10 +0000 https://publictv.in/?p=1027266 ವೈದ್ಯರ (Doctor) ನಿರ್ಲಕ್ಷ್ಯ ಕಾರಣದಿಂದಾಗಿ ಜ್ಯೂನಿಯರ್ ಆರ್ಟಿಸ್ಟ್ (Junior Artist)ಒಬ್ಬರು ಬಲಿಯಾದ ಪ್ರಕರಣ ಬೆಂಗಳೂರಿನ ಬಗಲಗುಂಟೆಯಲ್ಲಿ ನಡೆದಿದೆ. ಹದಿನೈದರ ವಯಸ್ಸಿನ ಸಿಂಚನಾ (Sinchana) ಕನ್ನಡ ಸಿನಿಮಾ ಮತ್ತು ಕಿರುತೆರೆಯಲ್ಲಿ ಸಹ ಕಲಾವಿದೆಯಾಗಿ ಕೆಲಸ ಮಾಡುತ್ತಿದ್ದರು. ಕಳೆದ ಎರಡು ದಿನಗಳಿಂದ ಅವರು ವಾಂತಿ ಬೇಧಿಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಮನೆಯ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರ ನಿರ್ಲಕ್ಷ್ಯ ಕಾರಣದಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಸಿಂಚನಾ ತಾಯಿ ನೇತ್ರಾವತಿ (Netravati) ಆರೋಪಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಎರಡು ದಿನಗಳಿಂದ ನನ್ನ ಮಗಳು ವಾಂತಿ ಬೇಧಿಯಿಂದ ಬಳಲುತ್ತಿದ್ದಳು. ಮೊದಲು ಕ್ಲಿನಿಕ್ ನಲ್ಲಿ ತೋರಿಸಿದ್ದೆವು. ತುಂಬಾ ಸುಸ್ತಾಗಿದ್ದರಿಂದ ದೊಡ್ಡ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ವೈದ್ಯರು ಸಲಹೆ ನೀಡಿದರು. ಮನೆಯ ಸಮೀಪದಲ್ಲೇ ಇದ್ದ ಖಾಸಗಿ ಆಸ್ಪತ್ರೆಗೆ ಮಗಳನ್ನು ದಾಖಲಿಸಲಾಯಿತು. ಆದರೆ, ಅವಳಿಗೆ ಸರಿಯಾದ ವೇಳೆಗೆ ಚಿಕಿತ್ಸೆ ದೊರೆಯಲಿಲ್ಲ. ಇದೇ ನನ್ನ ಮಗಳ ಸಾವಿಗೆ ಕಾರಣವಾಗಿದೆ’ ಎನ್ನುತ್ತಾರೆ ಸಿಂಚನಾ ತಾಯಿ.

ಮುಂದುವರೆದು ಮಾತನಾಡಿದ ಅವರು, ‘ಸಿಂಚನಾಗೆ ಕತ್ತಿನ ಭಾಗಕ್ಕೆ ಇಂಜೆಕ್ಷನ್ ನೀಡಿದ್ದರು. ಕತ್ತಿನಲ್ಲಿ ರಕ್ತಸ್ರಾವ ಹೆಚ್ಚಾಯಿತು. ಅದನ್ನು ವೈದ್ಯರ ಗಮನಕ್ಕೆ ತಂದರೂ, ಅವರು ಅದನ್ನು ಗಂಭೀರವಾಗಿ ತಗೆದುಕೊಳ್ಳಲಿಲ್ಲ. ತರಬೇತಿ ವೈದ್ಯರು ನನ್ನ ಮಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ನುರಿತ ವೈದ್ಯರನ್ನು ಕರೆಯಿಸುವಂತೆ ಬೇಡಿಕೊಂಡರೂ, ಅವರು ಕೇಳಲಿಲ್ಲ. ಹಾಗಾಗಿ ನನ್ನ ಮಗಳನ್ನು ಕಳೆದುಕೊಳ್ಳಬೇಕಾಯಿತು’ ನೇತ್ರಾವತಿ. ಇದನ್ನೂ ಓದಿ:ಬಾಲಿವುಡ್‌ನ `ಸಿಟಾಡೆಲ್’ ಸೀರಿಸ್ ಒಪ್ಪಿಕೊಂಡಿದ್ಯಾಕೆ? ಕಾರಣ ಬಿಚ್ಚಿಟ್ಟ ಸಮಂತಾ

ಈ ಸಾವಿನ ಕುರಿತಂತೆ ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆಸ್ಪತ್ರೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಗತ್ಯ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ ತಗೆದುಕೊಳ್ಳುವ ಕುರಿತು ಪೊಲೀಸರು ಆಶ್ವಾಸನೆ ನೀಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027266 0 0 0
<![CDATA[ಇವತ್ತಿಂದ ಈಕೆ ನನ್ನ ಅರ್ಧಾಂಗಿ - ಇದು ಸತ್ಯ..ಸತ್ಯ ಮಹಿಳೆಗೆ ಮದುವೆ ಅಭಯಕೊಟ್ಟ ದೈವನರ್ತಕ]]> https://publictv.in/daiva-narthaka-assured-women-marriage-karwar/ Sat, 04 Feb 2023 08:16:58 +0000 https://publictv.in/?p=1027270 ಕಾರವಾರ: ಅಂಕೋಲಕ್ಕೆ ತನ್ನ ವೈಯಕ್ತಿಕ ಸಮಸ್ಯೆ ನಿವಾರಣೆಗೆ ಕಾಲಭೈರವ ದೇವರ ಬಳಿ ಬಂದಿದ್ದ ಬೆಳಗಾವಿ (Belagavi) ಮೂಲದ ಮಹಿಳೆಗೆ (Women) ಮದುವೆಯಾಗುವುದಾಗಿ ದೈವ ನರ್ತಕ (Daiva Narthaka) ಅಭಯವಿತ್ತ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ (Uttara Kannada Ankola) ಅಂಬಾರಕೊಡ್ಲೆನಲ್ಲಿ ನಡೆದಿದೆ.

ಏನಿದು ಘಟನೆ? ಬೆಳಗಾವಿಯ ಮಹಿಳೆಯೊಬ್ಬರು ಕೌಟುಂಬಿಕ ಸಮಸ್ಯೆಯನ್ನು ಹೇಳಿಕೊಂಡು ಅಂಕೋಲದಲ್ಲಿರುವ ಕಾಲಭೈರವ ದೇವರ ಸನ್ನಿದಾನಕ್ಕೆ ಬಂದಿದ್ದಾರೆ. ಬಂದು ತಮ್ಮ ಸಮಸ್ಯೆಯನ್ನು ದೈವದ ನರ್ತಕನ ಬಳಿ ಹೇಳಿಕೊಂಡಿದ್ದಾರೆ. ಈ ವೇಳೆ ಅವನ ಅರ್ಧಾಂಗಿ ಅವನಿಗೆ ಕೈಕೊಟ್ಟು 10 ವರ್ಷವಾಯಿತು. ಆದ್ರೂ ಒಬ್ಬಂಟಿಯಾಗಿ ಈ ಸ್ಥಳದಲ್ಲಿ ಸಾಧನೆ ಮಾಡುತ್ತಿದ್ದಾನೆ. ಆದ್ರೆ ನಾನು ಮಹಾ ಕಾಳಿಯಾಗಿ, ದುರ್ಗಿಯಾಗಿ ಒಂದು ನಿರ್ಧಾರ ಮಾಡುತ್ತಿದ್ದೇನೆ. ಇದು ಸಂಪೂರ್ಣವಾಗಿ ಬಹಿರಂಗ ಪಡಿಸುತ್ತಿದ್ದೇನೆ. ಇವತ್ತಿನಿಂದ ಈ ಬಾಲಕಿ ಈ ಬಾಲಕನ ಅರ್ಧಾಂಗಿಯಾಗಿ ಸಂಪೂರ್ಣ ಅರ್ಧನಾರೇಶ್ವರಿಯಾಗಿ ಈ ಬಾಲಕನ ಹೃದಯದಲ್ಲಿ ಮನೆ ಮಾಡಿರುತ್ತಾಳೆ. ಇದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ. ಈ ಬಾಲಕಿಯೇ ಈ ಬಾಲಕನ ಮುಂದಿನ ಮಡದಿ. ಕೊನೆಯ ಉಸಿರು ಇರುವವರೆಗೆ ಶೀಲವಂತವಳಾಗಿ ಯಾವುದೇ ಹೀನವಾಗದ ರೀತಿಯಲ್ಲಿ ಮರ್ಯಾದೆ ಮುಖಾಂತರವಾಗಿ ಈ ಬಾಲಕನ ಒಟ್ಟಿಗೆ ಬೆಳೆಯುತ್ತಾಳೆ. ಇಂದು ಇಲ್ಲವೇ ನಾಳೆ ಧರ್ಮಸ್ಥಳ, ಮಂತ್ರಾಲಯ, ಈ ಮೂರು ಸ್ಥಳದಲ್ಲಿ ಒಂದು ಸ್ಥಳದಲ್ಲಿ ಈ ಬಾಲಕಿಗೆ ತಾಳಿ ಬೀಳುತ್ತದೆ ಎಂದು ನುಡಿದಿದ್ದಾನೆ. ಇದನ್ನೂ ಓದಿ: ವೈದ್ಯರ ನಿರ್ಲಕ್ಷ್ಯಕ್ಕೆ ಜ್ಯೂನಿಯರ್ ಆರ್ಟಿಸ್ಟ್ ಬಲಿ : ತಾಯಿಯ ಆರೋಪ

ಈ ದೈವನರ್ತಕನ ಅಭಯದ ಮಾತಿನ ವೀಡಿಯೋ ತುಣುಕು ಇದೀಗ ಎಲ್ಲೇಡೆ ವೈರಲ್ ಆಗುತ್ತಿದೆ. ಈ ನಡುವೆ ದೈವ ನರ್ತಕ ಪಾತ್ರಿಗೆ ಮದುವೆಯಾಗಿ ಹೆಂಡತಿ ಬಿಟ್ಟು ಹೋಗಿದ್ದಾಳೆ. ವಿವಾಹಿತ ಮಹಿಳೆಗೂ ಗಂಡ ಬಿಟ್ಟಿರುವ ಮಾಹಿತಿ ಈತನಿಗೆ ಮೊದಲೇ ತಿಳಿದಿತ್ತು. ಹಾಗಾಗಿ ಈತ ಮೋಸ ಮಾಡಲು ಮುಂದಾಗಿದ್ದಾನೆ ಎಂಬ ಆರೋಪಗಳು ಸ್ಥಳೀಯರಿಂದ ಕೇಳಿ ಬರುತ್ತಿದೆ. ಇದನ್ನೂ ಓದಿ: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ – ಪ್ರಾಂಶುಪಾಲನ ವಿರುದ್ಧ ರೇಪ್ ಕೇಸ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027270 0 0 0
<![CDATA[ದೇವಸ್ಥಾನಗಳಲ್ಲಿನ ತ್ಯಾಜ್ಯ ನಿರ್ವಹಣೆಯ ಸಮಸ್ಯೆ ಪರಿಹಾರಕ್ಕೆ ಸ್ವಚ್ಛ ಮಂದಿರ ಅಭಿಯಾನ]]> https://publictv.in/minister-shashikala-jolle-to-launch-swachh-mandira-abhiyan/ Sat, 04 Feb 2023 09:07:07 +0000 https://publictv.in/?p=1027288 ಬೆಂಗಳೂರು: ಭಕ್ತಾದಿಗಳಿಗೆ ದೇವಾಲಯಗಳಲ್ಲಿ (Temple) ನೈರ್ಮಲ್ಯದ ವಾತಾವರಣ ಮತ್ತು ಸ್ವಚ್ಚ ಪರಿಸರವನ್ನು ನೀಡುವ ಉದ್ದೇಶವನ್ನು ಹೊಂದಿರುವ ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಛ ಮಂದಿರ ಅಭಿಯಾನ(Swachh Mandira Abhiyan) ಉದ್ಘಾಟನೆಗೆ ಸಿದ್ದವಾಗಿದೆ.

ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ (Shashikala Jolle) ಅವರ ಆಶಯದ ಯೋಜನೆಯ ಚಾಲನೆಗೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು ಫೆ.10 ರಂದು ನಿಮಿಷಾಂಭ ದೇವಸ್ಥಾನದಿಂದ(Nimishamba Temple) ಉದ್ಘಾಟನೆ ಮಾಡಲಾಗುವುದು ಎಂದು ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆಯುಕ್ತರಾದ ರೋಹಿಣಿ ಸಿಂಧೂರಿ (Rohini Sindhuri) ತಿಳಿಸಿದ್ದಾರೆ. ಇದನ್ನೂ ಓದಿ: Union Budget 2023ː ಕರ್ನಾಟಕಕ್ಕೆ ಬಂಪರ್ ಕೊಡುಗೆ – ರೈಲ್ವೆಗೆ ದಾಖಲೆಯ 7,561 ಕೋಟಿ ಅನುದಾನ

ಈ ಬಗ್ಗೆ ಮಾಧ್ಯಮ ಪ್ರಕಟಣೆಯನ್ನು ನೀಡಿರುವ ಅವರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯು ತನ್ನ ವ್ಯಾಪ್ತಿಯಲ್ಲಿನ ದೇವಸ್ಥಾನಗಳಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಘನ ತ್ಯಾಜ್ಯ ನಿರ್ವಹಣೆಯ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಹೊಸ ಯೋಜನೆಯನ್ನ ಅನುಷ್ಠಾನಗೊಳಿಸುತ್ತಿದೆ. ಸಚಿವರಾದ ಶಶಿಕಲಾ ಜೊಲ್ಲೆ ಅವರು ದೇವಸ್ಥಾನಗಳಲ್ಲಿ ಸ್ವಚ್ಚ ಪರಿಸರವಿಲ್ಲದೆ ಭಕ್ತಾದಿಗಳು ಪಡುತ್ತಿರುವ ತೊಂದರೆಯನ್ನ ನಿವಾರಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನ ಪ್ರಾರಂಭಿಸಲು ಸೂಚನೆ ನೀಡಿದ್ದರು. ಈ ಹಿನ್ನಲೆಯಲ್ಲಿ ಮೊದಲ ಹಂತದಲ್ಲಿ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿನ ರಾಜ್ಯದ ಪ್ರಮುಖ 12 ದೇವಾಲಯಗಳಲ್ಲಿ ಸಮಗ್ರ ತ್ಯಾಜ್ಯ ನಿರ್ವಹಣೆಯ “ಸ್ವಚ್ಚ ಮಂದಿರ ಅಭಿಯಾನ”ದ ಅಡಿಯಲ್ಲಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡಿದ್ದು, ಫೆಬ್ರವರಿ 10 ರಂದು ಶಶಿಕಲಾ ಜೊಲ್ಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಬ ದೇವಸ್ಥಾನದಲ್ಲಿ ತ್ಯಾಜ್ಯ ನಿರ್ವಹಣೆ ಘಟಕವನ್ನು ಉದ್ಘಾಟಿಸಿ ನಂತರ ವೀಡಿಯೋ ಕಾನ್ಫರೆನ್ಸ್ ಮೂಲಕ ಉಳಿದ 11 ದೇವಸ್ಥಾನಗಳ ಘಟಕಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಸ್ವಚ್ಚ ಮಂದಿರ ಅಭಿಯಾನದ ಮೂಲಕ ದೇವಸ್ಥಾನಗಳಲ್ಲಿ ಹಾಗೂ ದೇವಸ್ಥಾನದ ಆವರಣದಲ್ಲಿ ಉತ್ಪತ್ತಿಯಾಗುವ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಸಮಸ್ಯೆಗಳಿಗೆ ಸಂಬಂಧಿಸಿದಂತಹ ಸವಾಲುಗಳಿಗೆ ವೈಜ್ಞಾನಿಕ ರೀತಿಯಲ್ಲಿ ಪರಿಹಾರಗಳನ್ನು ಒದಗಿಸಲಾಗುವುದು. ತ್ಯಾಜ್ಯ ಉತ್ಪಾದನೆಯನ್ನು ಕಡಿಮೆ ಮಾಡಲು ವ್ಯವಸ್ಥಿತ ಕ್ರಮಗಳನ್ನು ಹುಟ್ಟುಹಾಕುವುದು ಮತ್ತು ದೇವಾಲಯಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಂಗ್ರಹಿಸುವುದು, ಸಾಗಿಸುವುದು, ಸಂಸ್ಕರಿಸುವುದು ಮತ್ತು ವಿಲೇವಾರಿ ಮಾಡಲು ಅಗತ್ಯವಾದ ಬೆಂಬಲ ವ್ಯವಸ್ಥೆಗಳೊಂದಿಗೆ ಮೂಲದಲ್ಲಿ ತ್ಯಾಜ್ಯವನ್ನು ಪ್ರತ್ಯೇಕಿಸುವುದು. ಮತ್ತು ತ್ಯಾಜ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಲು ಸೌಲಭ್ಯಗಳನ್ನು ಸ್ಥಾಪಿಸುವ ಮೂಲಕ ದೇವಸ್ಥಾನವನ್ನು ಸುಸ್ಥಿರ ಸಂಸ್ಥೆ ಮತ್ತು ಶೂನ್ಯ ತ್ಯಾಜ್ಯ ಆವರಣವನ್ನಾಗಿ ಮಾಡುವ ಗುರಿಯನ್ನು ಈ ಯೋಜನೆ ಹೊಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಜೀ ಅವರ ಸ್ವಚ್ಚ ಮಂದಿರ ಪರಿಕಲ್ಪನೆಯನ್ನು ರಾಜ್ಯದಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದ “ಸ್ವಚ್ಛ ಮಂದಿರ ಅಭಿಯಾನ” ಯೋಜನೆಯನ್ನು ಪ್ರಾರಂಭಿಸಲಾಗಿದೆ. ಮೊದಲ ಹಂತದಲ್ಲಿ 12 ದೇವಸ್ಥಾನಗಳಲ್ಲಿ ತ್ಯಾಜ್ಯ ನಿರ್ವಹಣಾ ಘಟಕಗಳನ್ನು ಪ್ರಾರಂಭಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ದೇವಸ್ಥಾನಗಳಲ್ಲಿ ಅಳವಡಿಸಲಾಗುವುದು. ಈ ಸೌಲಭ್ಯದಿಂದಾಗಿ ಪ್ರತಿದಿನ ಈ ದೇವಸ್ಥಾನಗಳಲ್ಲಿ ಉತ್ಪತ್ತಿಯಾಗುವ ಸುಮಾರು 3500 ರಿಂದ 12 ಸಾವಿರ ಕೆಜಿಗಳಷ್ಟು ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗಲಿದೆ. ಭಕ್ತಾದಿಗಳಿಗೆ ಸ್ವಚ್ಚ, ಸುಂದರ ಹಾಗೂ ನೈರ್ಮಲ್ಯದ ವಾತಾವರಣ ಒದಗಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ಉದ್ಘಾಟನೆಯಾಗುವ ಘನತ್ಯಾಜ್ಯ ನಿರ್ವಹಣಾ ಘಟಕಗಳನ್ನು ಹೊಂದಿರುವ ದೇವಸ್ಥಾನಗಳ ಪಟ್ಟಿ 1. ಶ್ರೀ ನಿಮಿಷಾಂಭ ದೇವಾಲಯ, ಗಂಜಾಂ, ಶ್ರೀರಂಗಪಟ್ಟಣ, ಮಂಡ್ಯ ಜಿಲ್ಲೆ 2. ಶ್ರೀ ಬನಶಂಕರಿ ದೇವಾಲಯ, ಕರಿಯಪ್ಪ ರಸ್ತೆ, ಬೆಂಗಳೂರು ನಗರ ಜಿಲ್ಲೆ 3. ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ, ಬೆಂಗಳೂರು ಗ್ರಾಮಾಂತರ ಜಿಲ್ಲೆ 4. ಶ್ರೀ ರೇವಣ ಸಿದ್ಧೇಶ್ವರ ದೇವಾಲಯ, ರಾಮನಗರ ತಾಲ್ಲೂಕು, ರಾಮನಗರ ಜಿಲ್ಲೆ 5. ಶ್ರೀ ಕಬ್ಬಾಳಮ್ಮ ದೇವಾಲಯ, ಕನಕಪುರ ತಾಲ್ಲೂಕು, ರಾಮನಗರ ಜಿಲ್ಲೆ 6. ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯ, ರಾಮನಗರ ಜಿಲ್ಲೆ 7. ಶ್ರೀ ರಂಗನಾಥಸ್ವಾಮಿ ದೇವಾಲಯ, ಶ್ರೀರಂಗಪಟ್ಟಣ, ಮಂಡ್ಯ ಜಿಲ್ಲೆ 8. ಶ್ರೀ ಚೆನ್ನಕೇಶವಸ್ವಾಮಿ ದೇವಾಲಯ, ಬೇಲೂರು ತಾಲ್ಲೂಕು, ಹಾಸನ ಜಿಲ್ಲೆ 9. ಶ್ರೀ ದುರ್ಗಪರಮೇಶ್ವರಿ ದೇವಾಲಯ, ಮಂದಾರ್ತಿ, ದಕ್ಷಿಣ ಕನ್ನಡ ಜಿಲ್ಲೆ 10. ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯ, ನಾಯಕನಹಟ್ಟಿ, ಚಳ್ಳಕೆರೆ, ಚಿತ್ರದುರ್ಗ ಜಿಲ್ಲೆ 11. ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯ, ದೇವರಾಯನ ದುರ್ಗ, ತುಮಕೂರು ಜಿಲ್ಲ 12. ಶ್ರೀ ಪೊಳಲಿ ರಾಜರಾಜೇಶ್ವರಿ ದೇವಾಲಯ, ದಕ್ಷಿಣ ಕನ್ನಡ ಜಿಲ್ಲೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027288 0 0 0
<![CDATA[ಯಶವಂತಪುರದ ಆಂಟಿ.. ದೆಹಲಿಯ ರೀಲ್ಸ್‌ ಹೀರೋ]]> https://publictv.in/bengaluru-woman-elopes-with-delhi-boy-husband-files-missing-complaint/ Sat, 04 Feb 2023 09:26:10 +0000 https://publictv.in/?p=1027291

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027291 0 0 0
<![CDATA[ಖ್ಯಾತ ಗಾಯಕಿ ವಾಣಿ ಜಯರಾಂ ನಿಧನ]]> https://publictv.in/famous-singer-vani-jayaram-passed-away/ Sat, 04 Feb 2023 09:37:21 +0000 https://publictv.in/?p=1027310 ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ವಾಣಿ ಜಯರಾಂ (78) ನಿಧನರಾಗಿದ್ದಾರೆ. ಚೆನ್ನೈನ ನುಂಗಂಬಾಕ್ಕಂನ ಹಡ್ಡೋಸ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಅವರ ಹಣೆಗೆ ಗಾಯವಾಗಿದ್ದು, ಇದೊಂದು ನಿಗೂಢ ಸಾವು ಎಂದು ಬಣ್ಣಿಸಲಾಗುತ್ತಿದೆ.

ಕನ್ನಡವೂ ಸೇರಿದಂತೆ ಅನೇಕ ಭಾಷೆಗಳ ಚಿತ್ರಗಳಿಗೆ ಹಾಡಿದ ಹೆಗ್ಗಳಿಕೆ ಇವರದ್ದು. 1974ರಲ್ಲಿ ಪೋಷ್ಸುಮಂಗಲಿ ಚಿತ್ರದ ಮೂಲಕ ಗಾಯಕಿಯಾಗಿ ಸಿನಿಮಾ ರಂಗ ಪ್ರವೇಶಿಸಿದ್ದ ಅವರು ಹತ್ತು ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಈ ಗೀತೆಗಳಿಗಾಗಿಯೇ ಅವರಿಗೆ ಮೂರು ಬಾರಿ ರಾಷ್ಟ್ರ ಪ್ರಶಸ್ತಿ ಕೂಡ ಬಂದಿದೆ. ಮೊನ್ನೆಯಷ್ಟೇ ಕೇಂದ್ರ ಸರಕಾರ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿ ಪದ್ಮ ಭೂಷಣವನ್ನೂ ಘೋಷಿಸಿದೆ. ಇದನ್ನೂ ಓದಿ:ಬಾಲಿವುಡ್‌ನ `ಸಿಟಾಡೆಲ್’ ಸೀರಿಸ್ ಒಪ್ಪಿಕೊಂಡಿದ್ಯಾಕೆ? ಕಾರಣ ಬಿಚ್ಚಿಟ್ಟ ಸಮಂತಾ

ಹುಟ್ಟಿದ್ದು ತಮಿಳುನಾಡಿನ ವೆಲ್ಲೋರ್ ನಲ್ಲಿ. ಬಾಲ್ಯದಿಂದಲೇ ಸಂಗೀತ ಅಭ್ಯಾಸ ಮಾಡಿದ್ದ ಅವರು, ನಂತರ ಮದ್ರಾಸ್ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದವರು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲೂ ಕೆಲಸ ಮಾಡಿದರು. ಮದುವೆಯ ನಂತರ ಮತ್ತು ಮುಂಬೈನಲ್ಲಿ ಅವರು ನೆಲೆಯೂರಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ತರಬೇತಿ ಪಡೆದರು.

ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಮರಾಠಿ, ಓಡಿಯಾ, ಗುಜರಾತಿ, ಬಂಗಾಳಿ ಸೇರಿದಂತೆ ಭಾರತೀಯ ನಾನಾ ಭಾಷೆಗಳ ಸಿನಿಮಾಗಳಿಗೆ ಹಾಡಿದ ಹೆಗ್ಗಳಿಕೆ ಇವರದ್ದು.   ಕನ್ನಡದಲ್ಲಿ ಅನುಭವ, ರಣರಂಗ, ಶಿವ ಮೆಚ್ಚಿದ ಕಣ್ಣಪ್ಪ, ಒಲವಿನ ಉಡುಗೊರೆ, ಮಲಯ ಮಾರುತ ಸೇರಿದಂತೆ ಐವತ್ತಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಿವರಾಜ್ ಕುಮಾರ್, ಅನಂತ್ ನಾಗ್ ಸೇರಿದಂತೆ ಹೆಸರಾಂತ ಕಲಾವಿದರ ಚಿತ್ರಕ್ಕೆ ಹಾಡಿದ ಹೆಗ್ಗಳಿಕೆ ಇವರದ್ದು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027310 0 0 0
<![CDATA[ತುಮಕೂರಿನ HAL ಭಾರತದಲ್ಲೇ ಅತಿದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ಕೇಂದ್ರ - ಏನಿದರ ವೈಶಿಷ್ಟ್ಯ?]]> https://publictv.in/prime-minister-narendra-modi-to-dedicate-hal-copter-unit-to-nation-on-feb-13-hal-gets-enquiries-for-helicopters-from-various-countries/ Sat, 04 Feb 2023 09:40:07 +0000 https://publictv.in/?p=1027296 ನವದೆಹಲಿ: ತುಮಕೂರಿನಲ್ಲಿ (Tumakuru) ನಿರ್ಮಾಣವಾಗಿರುವ ಹೆಚ್‍ಎಎಲ್‍ನ (HAL) ಹೆಲಿಕಾಪ್ಟರ್ (Helicopter) ಕಾರ್ಖಾನೆ ಭಾರತದಲ್ಲೇ ಅತಿದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ಕೇಂದ್ರವಾಗಿದ್ದು, ಫೆಬ್ರವರಿ 6 ರಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಉದ್ಘಾಟಿಸಲಿದ್ದಾರೆ ಎಂದು ಕೇಂದ್ರ ರಕ್ಷಣಾ ಇಲಾಖೆ ಹೇಳಿದೆ.

ಹೆಲಿಕಾಪ್ಟರ್ ಕಾರ್ಖಾನೆ ಉದ್ಘಾಟನೆ ಹಿನ್ನೆಲೆ ಅದರ ವೈಶಿಷ್ಟ್ಯಗಳ ಬಗ್ಗೆ ಶನಿವಾರ ಮಾಹಿತಿ ನೀಡಿದೆ. 615 ಎಕರೆ ಪ್ರದೇಶದಲ್ಲಿ ಹರಡಿರುವ ಗ್ರೀನ್‍ಫೀಲ್ಡ್ ಹೆಲಿಕಾಪ್ಟರ್ ಕಾರ್ಖಾನೆ ಎಲ್ಲಾ ಹೆಲಿಕಾಪ್ಟರ್‌ಗಳ ಸಮಸ್ಯೆಗಳ ಪರಿಹಾರ ನೀಡಬಲ್ಲ ಸಾಮರ್ಥ್ಯ ಹೊಂದಿದೆ. ಈ ಕಾರ್ಖಾನೆಯಲ್ಲಿ ಆರಂಭದಲ್ಲಿ ಲಘು ಉಪಯುಕ್ತತೆಯ ಹೆಲಿಕಾಪ್ಟರ್‌ಗಳು, 3-ಟನ್ ವರ್ಗ, ಏಕ ಎಂಜಿನ್ ವಿವಿಧೋದ್ದೇಶ ಉಪಯುಕ್ತತೆಯ ಹೆಲಿಕಾಪ್ಟರ್‌ಗಳನ್ನು ಉತ್ಪಾದಿಸಲಾಗುತ್ತದೆ. ಇದನ್ನೂ ಓದಿ: ಅಂದು ಶಂಕುಸ್ಥಾಪನೆ, ಫೆ.6ಕ್ಕೆ ಮೋದಿಯಿಂದ ಉದ್ಘಾಟನೆ – ತುಮಕೂರು HAL ಹೆಲಿಕಾಪ್ಟರ್‌ ಘಟಕದ ವಿಶೇಷತೆ ಏನು?

ಈ ಕಾರ್ಖಾನೆಯಲ್ಲಿ ವರ್ಷಕ್ಕೆ ಸುಮಾರು 30 ಹೆಲಿಕಾಪ್ಟರ್‌ಗಳನ್ನು ಉತ್ಪಾದಿಸುವ ಗುರಿ ಹೊಂದಿದ್ದು, ಹಂತ ಹಂತವಾಗಿ ವರ್ಷಕ್ಕೆ 60 ಮತ್ತು ನಂತರ 90ಕ್ಕೆ ಹೆಚ್ಚಿಸುವ ಚಿಂತನೆ ಮಾಡಲಾಗಿದೆ. 3-15 ಟನ್‍ಗಳ ವ್ಯಾಪ್ತಿಯಲ್ಲಿ 1,000 ಕ್ಕೂ ಹೆಚ್ಚು ಹೆಲಿಕಾಪ್ಟರ್‌ಗಳನ್ನು ಉತ್ಪಾದಿಸಲು HAL ಚಿಂತಿಸಿದ್ದು, ಇದರಿಂದ ಮುಂದಿನ 20 ವರ್ಷಗಳ ಅವಧಿಯಲ್ಲಿ ಒಟ್ಟು 4 ಲಕ್ಷ ಕೋಟಿ ರೂಪಾಯಿ ವ್ಯವಹಾರವಾಗುವ ನಿರೀಕ್ಷೆ ಇದೆ.

ಕಾರ್ಖಾನೆ ಆರಂಭದಿಂದ ತುಮಕೂರು ಸೇರಿದಂತೆ ಸ್ಥಳೀಯ ಜನರಿಗೆ ಉದ್ಯೋಗ ಅವಕಾಶ ದೊರೆಯಲಿದೆ. ಸಿಎಸ್‍ಆರ್ (CSR) ಚಟುವಟಿಕೆಗಳಿಂದ ತುಮಕೂರು ನಗರ ಅಭಿವೃದ್ಧಿಯಾಗಲಿದೆ ಎಂದು ರಕ್ಷಣಾ ಇಲಾಖೆ ಹೇಳಿದೆ. ಇದನ್ನೂ ಓದಿ: ಇವತ್ತಿಂದ ಈಕೆ ನನ್ನ ಅರ್ಧಾಂಗಿ – ಇದು ಸತ್ಯ..ಸತ್ಯ ಮಹಿಳೆಗೆ ಮದುವೆ ಅಭಯಕೊಟ್ಟ ದೈವನರ್ತಕ

ಯಾವ ಹೆಲಿಕಾಪ್ಟರ್‌ ತಯಾರಾಗುತ್ತೆ? ಮೇಕ್‌ ಇನ್‌ ಇಂಡಿಯಾಗೆ (Make in India) ಒತ್ತು ನೀಡಲು ಸಂಪೂರ್ಣ ಸ್ವದೇಶದಲ್ಲೇ ಸೇನೆಗೆ ಅಗತ್ಯ ಇರುವ ಶಸ್ತ್ರ ಹಾಗೂ ವಾಹನಗಳನ್ನು ತಯಾರಿಸಿರುವ ದೂರ ದೃಷ್ಟಿ ಹಿನ್ನೆಯಲ್ಲಿ ಮೋದಿಯವರೇ 2016 ರಲ್ಲಿ ಈ ಘಟಕಕ್ಕೆ ಶಂಕುಸ್ಥಾಪನೆ ಮಾಡಿದ್ದರು. 2018 ರಲ್ಲಿ ಪ್ರಯೋಗಾರ್ಥವಾಗಿ ಹೆಲಿಕಾಪ್ಟರ್ ಹಾರಾಟ ಮಾಡಿತ್ತು. ಈ ಘಟಕ ಮೊದಲೇ ಕಾರ್ಯಾರಂಭ ಮಾಡಬೇಕಿತ್ತು. ಆದರೆ ಕೋವಿಡ್‌ (Covid-19) ಇತ್ಯಾದಿ ಕಾರಣಗಳಿಂದ ತಡವಾಗಿ ಲೋಕಾರ್ಪಣೆಯಾಗುತ್ತಿದೆ.

ಒಟ್ಟು 616 ಎಕರೆ ಭೂ ಪ್ರದೇಶದಲ್ಲಿ 5 ಸಾವಿರ ಕೋಟಿ ರೂ. ವೆಚ್ಚದಲ್ಲಿ ಲಘು ಯುದ್ದ ಹೆಲಿಕಾಪ್ಟರ್‌ಗಳು ಇಲ್ಲಿ ತಯಾರಾಗಲಿದೆ. ಈ ಘಟಕದಲ್ಲಿ ತಯಾರಾದ 5 ರಿಂದ 6 ಮಂದಿ ಕುಳಿತುಕೊಳ್ಳುವ ಕಾಪ್ಟರ್‌ಗಳು ಭೂ ಸೇನೆ, ವಾಯುಸೇನೆಗೆ ಬಳಕೆಯಾಗಲಿದೆ. ಒಟ್ಟು 5 ಸಾವಿರ ಜನರಿಗೆ ಈ ಘಟಕದ ಮೂಲಕ ಉದ್ಯೋಗ ಲಭಿಸಲಿದೆ.

ಪ್ರಧಾನಿ ಮೋದಿ ಹಾಗೂ ಬಿಜೆಪಿ (BJP) ಸರ್ಕಾರದ ಕನಸಿನ ಕೂಸು ಎಂದೇ ಬಿಂಬಿತವಾಗಿರುವ HAL ಘಟಕದ 614 ಎಕರೆ ಜಾಗದ ಪೈಕಿ 529 ಎಕರೆ ಜಾಗದಲ್ಲಿ ಹೆಲಿಕಾಪ್ಟರ್‌ ಬಿಡಿ ಭಾಗ ತಯಾರಿಸುವ, ಜೋಡಿಸುವ ಕಟ್ಟಡಗಳ ಘಟಕಗಳ ನಿರ್ಮಾಣವಾಗಿದೆ. ಈ ಘಟಕದಲ್ಲಿ ರನ್‌ವೇ, ಆಸ್ಪತ್ರೆ, ಆಡಳಿತ ವಿಭಾಗ ಸೇರಿದಂತೆ ಇನ್ನಿತರೆ ಕಚೇರಿಗಳನ್ನು ಒಳಗೊಂಡಿದೆ. ಈ ಘಟಕ ಸ್ಥಾಪನೆ ತುಮಕೂರು ಜಿಲ್ಲೆಯ ಪಾಲಿಗೆ ಹೊಸ ಮೈಲಿಗಲ್ಲನ್ನು ಸೃಷ್ಟಿಸಲಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027296 0 0 0
<![CDATA[ಕಾಂಗ್ರೆಸ್ ಪಾಕಿಸ್ತಾನದಲ್ಲಿ ಸರ್ವೇ ಮಾಡಿದರೆ 150 - 200 ಸ್ಥಾನವೇ ಬರಬಹುದು : ಸಿ.ಟಿ.ರವಿ]]> https://publictv.in/ct-ravi-said-congress-can-get-150-200-seats-if-it-conducts-a-survey-in-pakistan/ Sat, 04 Feb 2023 09:38:00 +0000 https://publictv.in/?p=1027299 ಚಿಕ್ಕಮಗಳೂರು: ಕಾಂಗ್ರೆಸ್ (Congress) ಪಾಕಿಸ್ತಾನದಲ್ಲಿ (Pakistan) ಸರ್ವೇ ಮಾಡಿದರೆ 150 ಅಲ್ಲ 200 ಸ್ಥಾನಗಳೇ ಬರಬಹುದು. ಆದರೆ, ನಮ್ಮ ರಾಜ್ಯ-ದೇಶದಲ್ಲಿ ಆಗಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ (CT Ravi) ವ್ಯಂಗ್ಯವಾಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ದೇಶದಲ್ಲಿ ದಿನೇ, ದಿನೇ ಕಾಂಗ್ರೆಸ್‌ಗೆ ಮತ ಹಾಕುವವರ ಸಂಖ್ಯೆಯೂ ಕಡಿಮೆ ಆಗುತ್ತಿದೆ. ಅಷ್ಟೇ ಅಲ್ಲದೇ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್‌ ಡೆಪಾಜಿಟ್‌ ಉಳಿಸಿಕೊಳ್ಳುವುದು ಕಷ್ಟ ಎಂಬಂತಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ (Siddaramaiah) ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ.‌ ಸುಳ್ಳು ಯಾರು ಹೇಳುತ್ತಾರೆ ಎಂದು ಸಿದ್ದರಾಮಯ್ಯನವರಿಗೆ ಚೆನ್ನಾಗಿ‌ ಗೊತ್ತಿದೆ.‌ ಚಿಕ್ಕಮಗಳೂರಿಗೆ ಸ್ಯಾಂಕ್ಷನ್ ಆಗಿದ್ದ ಮೆಡಿಕಲ್ ಕಾಲೇಜನ್ನು ರದ್ದು ಮಾಡಿ, ದತ್ತಪೀಠಕ್ಕೆ ಮೋಸ ಮಾಡಿದ್ದು ಸಿದ್ದರಾಮಯ್ಯ.‌ ಡಿ.ಜೆ ಹಳ್ಳಿ ಹಾಗೂ ಕೆ.ಜೆ ಹಳ್ಳಿ ಗ್ಯಾಂಗ್‌ಗೆ ಸಪೋರ್ಟ್ ಮಾಡಿದ್ದು ಕಾಂಗ್ರೆಸ್ ಆಗಿದ್ದು, ಎಸ್.ಡಿ.ಪಿ.ಐ. ಮೇಲಿನ ಕೇಸ್ ಹಿಂಪಡೆದು, ಕೇಸ್ ಹಿಂಪಡೆದಿದ್ದು ನಾವಲ್ಲ ಅಂದವರು ಕಾಂಗ್ರೆಸ್‌ನವರೇ ಆಗಿದ್ದಾರೆ ಎಂದು ಕಿಡಿಕಾರಿದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಒಂದು ಸೀಟ್ ಬರಲ್ಲ ಎಂದಿದ್ದರು. ಆದರೆ ಸಂಸದ ಚುನಾವಣೆಯಲ್ಲಿ ಜನ 25 ಸ್ಥಾನ ಗೆಲ್ಲಿಸಿದ್ದರು. ‌ಅಪ್ಪನ ಆಣೆ ಯಡಿಯೂರಪ್ಪ ಸಿಎಂ ಆಗಲ್ಲ ಎಂದಿದ್ದರು. ಬಿಎಸ್‌ವೈ‌ ಸಿಎಂ ಆದರೂ ಸುಳ್ಳು ಹೇಳಿದ್ದು ಯಾರೂ ಎಂದರು.‌ ನಾನು ಪಕ್ಕಾ ಆರ್‌ಎಸ್‌ಎಸ್ ಅದರಲ್ಲಿ ನೋ ಡೌಟ್. ಸಂಘ ಸಂಸ್ಕಾರ, ದೇಶಭಕ್ತಿ ಕಲಿಸುತ್ತೆ, ನಾನು ಸುಳ್ಳು ಹೇಳುವ ರಾಜಕಾರಣಿ ಅಲ್ಲ‌.‌ ನಾವು ಏನು ಹೇಳುತ್ತೇವೋ ಅದನ್ನೇ ಮಾಡೋರು, ಏನ್ ಮಾಡುತ್ತೇವೋ ಅದನ್ನೇ ಹೇಳೋರು ಎಂದರು.

ಇದೇ ವೇಳೆ, ಕಾಂಗ್ರೆಸ್ ಮೀಸಲಾತಿ ಹೆಚ್ಚಳ ಮಾಡುತ್ತೇವೆ ಎಂದು ದಲಿತರಿಗೆ ಕಾಂಗ್ರೆಸ್ ಮೋಸ ಮಾಡಿದೆ. ಆದರೆ, ದಲಿತರಿಗೆ ಮೀಸಲಾತಿ ಹೆಚ್ಚಳ ಮಾಡಿದ್ದು ಬಿಜೆಪಿ. ಪರಮೇಶ್ವರ್ ಹಾಗೂ ಮುನಿಯಪ್ಪ ಅವರನ್ನು ಸೋಲಿಸಿದ್ದು ಇದೇ ಕಾಂಗ್ರೆಸ್ಸಿಗರು. ಇದು ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ ಎನ್ನುವಷ್ಟೇ ಬಹಿರಂಗ ಸತ್ಯ. ಸಿದ್ದು ಎದೆಯೊಳಗಿಂದ ನಾನೇ ಸೋಲಿಸಿದ್ದು ಎಂದು ಕೇಳಿಸುತ್ತೆ. ‌ಪರಮೇಶ್ವರ್ ಸೋಲಿಸಲು ಹಫ್ತಾ ಯಾರಿಗೆ ಕೊಟ್ಟಿದ್ದು, ಅವರೇ ಹೊರಗಡೆ ಹೇಳಿದ್ದಾರೆ‌.‌ ಸಂಕಟವನ್ನು ಎಷ್ಟು ದಿನ ಒಳಗಡೆ ಇಟ್ಟುಕೊಳ್ಳಲು ಆಗುತ್ತದೆ, ಸ್ಫೋಟ ಆಗಲೇಬೇಕು, ಈಗ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಈಶ್ವರಪ್ಪನವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಅವರ ಜಾಗದಲ್ಲಿ ನಾನಿದ್ದರೂ ಅದನ್ನೇ ಹೇಳುತ್ತಿದ್ದೆ. ಈಶ್ವರಪ್ಪ ಪಕ್ಷ ಕಟ್ಟಿದ ಹಿರಿಯ ನಾಯಕರಲ್ಲಿ ಒಬ್ಬರು. ಅಂದು ಆರೋಪ ಬಂದಾಗ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು.‌ ಆದರೆ, ಇಂದು ತನಿಖೆಯಲ್ಲಿ ಅವರ ಪಾತ್ರ ಇಲ್ಲವೆಂದು ಸಾಬೀತಾಗಿದೆ.‌ ಈಗ ಅವರು ಮಂತ್ರಿ ಸ್ಥಾನ ಕೇಳುವುದು ತಪ್ಪಲ್ಲ, ಅವರಿಗೆ ಕೊಡಬೇಕಿತ್ತು ಎಂದರು.‌ ಇದನ್ನೂ ಓದಿ: ರಾಜ್ಯ ವಿಧಾನಸಭೆ ಚುನಾವಣೆ ತಯಾರಿ – ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ

ಈಶ್ವರಪ್ಪ (KS Eshwarappa) ಅವರ ಗೌರವಕ್ಕೆ ಯಾವುದೇ ಕುಂದು ಉಂಟಾಗಲ್ಲ. ನಿನ್ನೆ ಕೂಡ ಪಕ್ಷದ ಕೋರ್ ಕಮಿಟಿ ಸಭೆಯಲ್ಲೂ ಪಕ್ಷದ ಗೆಲುವಿನ ಬಗ್ಗೆ ಸಲಹೆ ನೀಡಿದ್ದಾರೆ.‌ ಅವರು ಯಾವತ್ತೂ ನಮ್ಮ ಹಿರಿಯ ನಾಯಕರಲ್ಲಿ ಒಬ್ಬರು. ಅವರ ಗೌರವಕ್ಕೆ ಕುಂದು ಬರಲು ಅವಕಾಶ ನೀಡುವುದಿಲ್ಲ. ಅವರು ಮಂತ್ರಿ ಆಗಿದ್ದರೆ ಅತ್ಯಂತ ಸಂತೋಷ ಪಡುವ ವ್ಯಕ್ತಿಯಲ್ಲಿ ನಾನೂ ಒಬ್ಬ ಎಂದು ತಿಳಿಸಿದರು. ಇದನ್ನೂ ಓದಿ: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ – ಪ್ರಾಂಶುಪಾಲನ ವಿರುದ್ಧ ರೇಪ್ ಕೇಸ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027299 0 0 0
<![CDATA[ಅಭಿಮಾನಿಗಳಿಗೆ ಬಿಗ್ ಅಪ್‌ಡೇಟ್ ಕೊಟ್ಟ `ಮೌರ್ಯ' ನಾಯಕಿ ಮೀರಾ ಜಾಸ್ಮಿನ್]]> https://publictv.in/actress-meera-jasmin-film-update/ Sat, 04 Feb 2023 09:50:34 +0000 https://publictv.in/?p=1027303 ಹುಭಾಷಾ ನಟಿ ಮೀರಾ ಜಾಸ್ಮಿನ್ (Meera Jasmine) ಮತ್ತೆ ಚಿತ್ರರಂಗದಲ್ಲಿ ಆಕ್ಟೀವ್ ಆಗಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ನಟಿ ಗುಡ್ ನ್ಯೂಸ್ ನೀಡಿದ್ದಾರೆ. ತಮ್ಮ ಸಿನಿಮಾ ಬಗ್ಗೆ ಸುಳಿವು ನೀಡುವ ಮೂಲಕ ನಟಿ ಸದ್ದು ಮಾಡ್ತಿದ್ದಾರೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ `ಹೃದಯಂ’ ಚಿತ್ರದ ನಟಿ ಕಲ್ಯಾಣಿ ಸಹೋದರ ಸಿದ್ಧಾರ್ಥ್

 
View this post on Instagram
 

A post shared by Meera Jasmine (@meerajasmine)

ಕನ್ನಡದ ಮೌರ್ಯ (Mourya), ಅರಸು (Arasu)ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್‌ಗೆ ನಾಯಕಿಯಾಗುವ ಗಮನ ಸೆಳೆದ ನಟಿ ಮೀರಾ ಜಾಸ್ಮಿನ್ ಮತ್ತೆ ಸುದ್ದಿಯಲ್ಲಿದ್ದಾರೆ. ವೈಯಕ್ತಿಕ ಜೀವನ ಅಂತಾ ಬ್ಯುಸಿಯಿದ್ದ ನಟಿ ಈಗ 10 ವರ್ಷಗಳ ನಂತರ ಬಣ್ಣ ಹಚ್ಚಲು ರೆಡಿಯಾಗಿದ್ದಾರೆ. ಈಗ ನಟಿ ಮತ್ತಷ್ಟು ಫಿಟ್ ಮತ್ತು ಗ್ಲ್ಯಾಮರಸ್  ಆಗಿ ಹೊಸ ಬಗೆಯ ಫೋಟೋಗಳ ಮೂಲಕ ಆಗಾಗ ಮಿಂಚ್ತಿರುತ್ತಾರೆ.

ಸಿನಿಮಾದಲ್ಲಿ ಮತ್ತಷ್ಟು ಆಕ್ಟೀವ್ ಆಗಲು ನಿರ್ಧರಿಸಿದ್ದಾರೆ. 2022ರಲ್ಲಿ ಮಲಯಾಳಂನ `ಮಕಲ್' ಚಿತ್ರದ ಮೂಲಕ ಜಯರಾಮ್‌ಗೆ ನಾಯಕಿಯಾಗಿ ನಟಿಸಿದ್ದರು. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಡಬ್ಬಿಂಗ್‌ನಲ್ಲಿ ತೊಡಗಿರುವ ಫೋಟೋ ಶೇರ್ ಮಾಡಿ ಹೊಸ ಚಿತ್ರದ ಬಗ್ಗೆ ಸುಳಿವು ನೀಡಿದ್ದಾರೆ.

 
View this post on Instagram
 

A post shared by Meera Jasmine (@meerajasmine)

ಸದ್ಯ ರಾಮ್-ಬೋಪಪತಿ ಶ್ರೀನು ಕಾಂಬಿನೇಷನ್ ಸಿನಿಮಾದಲ್ಲಿ ನಟಿ ಮೀರಾ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027303 0 0 0
<![CDATA[ರಾಜ್ಯದಲ್ಲಿ ಬಿಜೆಪಿ ಅಲೆ- 4 ತಂಡಗಳಲ್ಲಿ ವಿಜಯ ಸಂಕಲ್ಪ ಯಾತ್ರೆ: ನಳಿನ್ ಕುಮಾರ್ ಕಟೀಲ್]]> https://publictv.in/vijay-sankalpa-yatra-in-4-teams-nalin-kumar-kateel/ Sat, 04 Feb 2023 10:10:06 +0000 https://publictv.in/?p=1027315 ಬೆಂಗಳೂರು: ಜಿಲ್ಲಾ ಸಮಾವೇಶಗಳು ಹಾಗೂ 4 ತಂಡಗಳಲ್ಲಿ ವಿಜಯ ಸಂಕಲ್ಪ ಯಾತ್ರೆ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ (Nalin Kumr Kateel) ಅವರು ವಿವರಿಸಿದರು.

ಬೆಂಗಳೂರಿನ ಅರಮನೆ ಮೈದಾನ (Palace Ground) ದಲ್ಲಿ ಇಂದು ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಪಕ್ಷವು ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ 150ಕ್ಕಿಂತ ಹೆಚ್ಚು ಶಾಸಕರ ಸ್ಥಾನ ಗೆದ್ದು ಮತ್ತೊಮ್ಮೆ ಸರ್ಕಾರ ರಚಿಸಲಿದೆ ಎಂದು ವಿಶ್ವಾಸದಿಂದ ನುಡಿದರು. ಬೂತ್ ಬೂತ್, ಗ್ರಾಮಗಳಲ್ಲಿರುವ ಫಲಾನುಭವಿಯ ಮನಸ್ಸಿನಲ್ಲಿ ಬಿಜೆಪಿ ಪರ ಅಲೆ ಇದೆ. ವಾತಾವರಣ ನಮ್ಮ ಪರ ಇದೆ. ಬೂತ್ ವಿಜಯ, ಬೂತ್ ಸಂಕಲ್ಪ ಅಭಿಯಾನ ಅತ್ಯಂತ ಯಶಸ್ವಿಯಾಗಿದೆ ಎಂದು ಮೆಚ್ಚುಗೆ ಸೂಚಿಸಿದರು.

ರಾಜ್ಯದ ಡಬಲ್ ಎಂಜಿನ್ ಸರ್ಕಾರ ಅದ್ಭುತವಾಗಿ ಕೆಲಸ ನಿರ್ವಹಿಸುತ್ತಿದೆ. ಒಬ್ಬೊಬ್ಬ ಶಾಸಕರ ಕ್ಷೇತ್ರಕ್ಕೆ ಒಂದೊಂದು ಸಾವಿರ ಕೋಟಿಗೂ ಹೆಚ್ಚು ಅನುದಾನ ಬಂದಿದೆ. ಕೇಂದ್ರ- ರಾಜ್ಯ ಸರ್ಕಾರಗಳು ಅತ್ಯಂತ ಸಮರ್ಥವಾಗಿ ಕಾರ್ಯ ಮಾಡುತ್ತಿವೆ. ರೈತ ವಿದ್ಯಾ ನಿಧಿಯಿಂದ 11 ಲಕ್ಷ ವಿದ್ಯಾರ್ಥಿಗಳಿಗೆ ಪ್ರಯೋಜನ ಸಿಕ್ಕಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಆರು ಸಾವಿರ ಮತ್ತು ರಾಜ್ಯ ಸರ್ಕಾರ (State Government) ನಾಲ್ಕು ಸಾವಿರ ಕೊಡುತ್ತಿದೆ. ದೇಶದಲ್ಲೇ ಮೊದಲ ಬಾರಿಗೆ ಬಂಜಾರ ಸಮುದಾಯಕ್ಕೆ 50 ಸಾವಿರ ಹಕ್ಕುಪತ್ರಗಳನ್ನು ಹಂಚಲಾಗಿದೆ. ಗೋವುಗಳಿಗೆ ಅಂಬುಲೆನ್ಸ್ ಆರಂಭಿಸಿದ ಪ್ರಥಮ ಸರ್ಕಾರವಾಗಿ ಕರ್ನಾಟಕ ಗುರುತಿಸಿಕೊಂಡಿದೆ ಎಂದು ಸಾಧನೆಗಳ ವಿವರ ನೀಡಿದರು.

ಹೈನುಗಾರಿಕೆ ಬ್ಯಾಂಕ್ ತೆರೆಯಲಾಗಿದೆ. ಬೊಮ್ಮಾಯಿಯವರ ನೇತೃತ್ವ, ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಕಾರ್ಯ ಮುನ್ನಡೆದಿದೆ ಎಂದರಲ್ಲದೆ, ಇವತ್ತು ಕಾಂಗ್ರೆಸ್ ಪಕ್ಷವು ಬಸ್ ಯಾತ್ರೆ ಜೊತೆಗೇ ಮುಖ್ಯಮಂತ್ರಿ ಸ್ಥಾನಕ್ಕೆ ಹೋರಾಟ ಮುಂದುವರಿಸಿದೆ. ಕಾಂಗ್ರೆಸ್ ಸಿಎಂ ಅಭ್ಯರ್ಥಿ ಒಬ್ಬರಿಗೆ ಕ್ಷೇತ್ರ ಹುಡುಕಾಡಿ ಮುಗಿದಿಲ್ಲ ಎಂದು ವ್ಯಂಗ್ಯವಾಗಿ ನುಡಿದರು.

ಪರಮೇಶ್ವರ್, ಮುನಿಯಪ್ಪರ ಹೋರಾಟದಿಂದ ಕಾಂಗ್ರೆಸ್ ಬಸ್ ಪಂಕ್ಚರ್ ಆಗುತ್ತಿದೆ. ಕಾಂಗ್ರೆಸ್ ಕಾಳಗ ಬೀದಿಕಾಳಗವಾಗಿದೆ. ಜೆಡಿಎಸ್ ಪಂಚರತ್ನ ಯಾತ್ರೆ ಬಿಜಾಪುರ ತಲುಪುವಾಗ ಹಾಸನದಲ್ಲಿ ಮನೆಯೊಳಗೆ ಜಗಳ ಆರಂಭವಾಗಿದೆ. ಆದ್ದರಿಂದ ಬಿಜೆಪಿ ಜನರ ವಿಶ್ವಾಸದ ಪಕ್ಷವಾಗಿ ಕಾಣುತ್ತಿದೆ ಎಂದು ವಿಶ್ಲೇಷಿಸಿದರು.

ವಿಶ್ವನಾಯಕತ್ವದ ಕಾಲಘಟ್ಟ ಹತ್ತಿರದಲ್ಲಿದೆ: ಭಾರತ ವಿಶ್ವನಾಯಕನಾಗುವ ಸಂದರ್ಭದಲ್ಲಿ ನಾವಿದ್ದೇವೆ. ಜಗತ್ತಿನ ಅತಿ ಹೆಚ್ಚು ಜನಬೆಂಬಲ ಇರುವ ನಾಯಕರಾಗಿ ಮೋದಿಜಿ ಹೊರಹೊಮ್ಮಿದ್ದಾರೆ. ಮೋದಿಜಿ ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿದೆ ಎಂದರೆ ಭಾರತದ ಗೌರವ ಹೆಚ್ಚಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ಅವರು ವಿಶ್ಲೇಷಿಸಿದರು.

ಜಗತ್ತು ಇವತ್ತು ಭಾರತದ ಕಡೆ ನೋಡುತ್ತಿದೆ. ಒಂದು ಕಾಲದಲ್ಲಿ ಹಾವಾಡಿಗರ ದೇಶ, ಭಿಕ್ಷುಕರ ದೇಶ, ಸಾಲಗಾರರ ದೇಶ ಎಂದು ಕರೆಸಿಕೊಂಡಿದ್ದ ಭಾರತ ಇಂದು ಅಭಿವೃದ್ಧಿಶೀಲ- ಸಶಕ್ತ ದೇಶವಾಗಿ ಹೊರಹೊಮ್ಮಿದೆ. ಉಕ್ರೇನ್- ರಷ್ಯಾ (Ukraine- Russia) ನಡುವಿನ ಯುದ್ಧ ನಿಲ್ಲಿಸಿ ಅಲ್ಲಿದ್ದ ನಮ್ಮ ವಿದ್ಯಾರ್ಥಿಗಳನ್ನು ಕರೆತರುವ ಸಾಮರ್ಥ್ಯ ಅನಾವರಣಗೊಂಡಿದೆ ಎಂದು ವಿವರಿಸಿದರು.

ಜಗತ್ತಿನಲ್ಲಿ ಅತಿ ಹೆಚ್ಚು ಉಚಿತ ಕೋವಿಡ್ ಲಸಿಕೆ (Corona Virus) ಕೊಟ್ಟ ದೇಶ ಭಾರತ. ಭಾರತ ಇದೀಗ ಸ್ವಾಭಿಮಾನಿ, ಸಮೃದ್ಧಿಯ ದೇಶವಾಗಿ ಎದ್ದು ನಿಂತಿದೆ. 2009ರಿಂದ 2014ರವರೆಗೆ ಮನಮೋಹನ್ ಸಿಂಗ್ ಅವರ ಆಡಳಿತ ಇತ್ತು. ಆ ಅವಧಿಯಲ್ಲಿ ನನ್ನ ಲೋಕಸಭಾ ಕ್ಷೇತ್ರಕ್ಕೆ ಪ್ರಧಾನಮಂತ್ರಿ ಗ್ರಾಮ ಸಡಕ್ ಅನುದಾನ, ಸಿಆರೆಫ್ ಫಂಡ್ ಬರುತ್ತಿರಲಿಲ್ಲ. ಆಗ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರಲಿಲ್ಲ. ಆದರೆ ಇವತ್ತು ಪರಿವರ್ತನೆ ಆಗಿದೆ. ರಾಜ್ಯದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಗ ಪಡೆದಿದೆ. ಹಳ್ಳಿ ಹಳ್ಳಿಗೆ ಸಡಕ್ ರಸ್ತೆ ಬರುತ್ತಿದೆ. ಮನೆಮನೆಗೆ ಗಂಗಾ ಯೋಜನೆ ತಲುಪುತ್ತಿದೆ. ಗ್ರಾಮ ಪಂಚಾಯಿತಿಗೆ ಒಂದೊಂದು ಕೋಟಿ ಅನುದಾನ ಸಿಗುವಂತಾಗಿದೆ ಎಂದು ವಿವರಿಸಿದರು.

ಪ್ರಧಾನಿ ನರೇಂದ್ರ ಮೋದಿ (Narendra Modi)ಜಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಸಶಕ್ತ ಭಾರತ ನಿರ್ಮಾಣಕ್ಕೆ ಪೂರಕ ಎನಿಸಿದ ದೂರದೃಷ್ಟಿಯ ಬಜೆಟ್ ಮಂಡಿಸಿದೆ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ನೀಡಿದ ಪ್ರಧಾನಿ ಮೋದಿಜಿ, ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆ ಮತ್ತು ಧನ್ಯವಾದಗಳು ಎಂದು ತಿಳಿಸಿದರು.

ರೈತಪರ, ಮಹಿಳಾ ಪರ, ಯುವಕರಿಗೆ ಉದ್ಯೋಗ ನೀಡುವ ಬಜೆಟ್ ದೇಶದ ದಿಕ್ಕನ್ನು ಬದಲಿಸುವ ವಿಶ್ವಾಸ ಇದೆ ಎಂದ ಅವರು, ಹತ್ತಾರು ವರ್ಷಗಳಿಂದ ಪದ್ಮಶ್ರೀ, ಪದ್ಮವಿಭೂಷಣ, ಪದ್ಮಭೂಷಣ ಪ್ರಶಸ್ತಿಗಳನ್ನು ಕೊಡುತ್ತಾ ಬರಲಾಗುತ್ತಿದೆ. ಈ ಬಾರಿ ಕರ್ನಾಟಕಕ್ಕೆ 8 `ಪದ್ಮ' ಪ್ರಶಸ್ತಿ ಲಭಿಸಿದೆ. ಹಿಂದೆ ಅರ್ಜಿ ಹಿಡಿದು ಹೋದವರಿಗೆ, ಮಂತ್ರಿಗಳ ಹಿಂದೆ ಸುತ್ತಿದವರಿಗೆ ಪ್ರಶಸ್ತಿ ಸಿಗುತ್ತಿತ್ತು. ಈಗ ಸಮಾಜದಲ್ಲಿ ತಮಟೆವಾದಕ ಮುನಿವೆಂಕಟಪ್ಪ, ರಾಣಿ ಮಾಚಯ್ಯ ಸೇರಿ ಅರ್ಹರಿಗೆ ಪ್ರಶಸ್ತಿ ಸಿಕ್ಕಿದೆ. ಎಸ್.ಎಲ್.ಭೈರಪ್ಪ, ಸುಧಾಮೂರ್ತಿ, ಎಸ್.ಎಂ.ಕೃಷ್ಣರಿಗೂ ಪ್ರಶಸ್ತಿ ಸಿಕ್ಕಿದ್ದು ಅವರೆಲ್ಲರಿಗೆ ಅಭಿನಂದನೆಗಳು ಎಂದು ತಿಳಿಸಿದರು.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ (Arun Singh) ಅವರು ಮಾತನಾಡಿ, ಮೂರ್ನಾಲ್ಕು ತಿಂಗಳಿನಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಇದು ಅತ್ಯಂತ ಮಹತ್ವದ ಸಭೆ ಎಂದರು. ಪಕ್ಷದ ಸಿದ್ಧತೆ, ಜನರ ಒಲವು, ಹಿರಿಯರ ವಿಶ್ಲೇಷಣೆ ಗಮನಿಸಿದರೆ ಬಿಜೆಪಿ ಮತ್ತೆ ಅಧಿಕಾರ ಪಡೆಯುವುದು ನಿಶ್ಚಿತ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.

ಬಿಜೆಪಿ 150ಕ್ಕೂ ಹೆಚ್ಚು ಸೀಟು ಗೆಲ್ಲಲಿದೆ. ಬಿಜೆಪಿ ಬಳಿ ಸಕ್ರಿಯ- ಸದೃಢ ಕಾರ್ಯಕರ್ತರ ಶಕ್ತಿ ಇದೆ. ಬಿಜೆಪಿ ನಿರಂತರವಾಗಿ ದೇಶಸೇವೆ, ಸಮಾಜಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದೆ. ಬೂತ್ ಕಮಿಟಿ, ಪೇಜ್ ಸಮಿತಿ ಸೇರಿ ಅಭೇದ್ಯ ಸಂಘಟನೆ ನಮ್ಮ ಪಕ್ಷದ್ದು. ಇಂಥ ಸಂಘಟನೆ ಬೇರೆ ಪಕ್ಷಗಳ ಬಳಿ ಇಲ್ಲ ಎಂದು ವಿಶ್ಲೇಷಿಸಿದರು.

ಬೂತ್ ವಿಜಯ, ವಿಜಯ ಸಂಕಲ್ಪ ಅಭಿಯಾನ ಯಶಸ್ವಿ ಮಾಡಿದ ಕಾರ್ಯಕರ್ತರು ಮತ್ತು ಮುಖಂಡರನ್ನು ಅಭಿನಂದಿಸಿದರು. ಬಡವರಿಗೆ ಮನೆ, ಉಚಿತ ಕೋವಿಡ್ ಲಸಿಕೆ, 80 ಕೋಟಿ ಜನರಿಗೆ ಉಚಿತ ಪಡಿತರ ಸೇರಿದಂತೆ ವಿವಿಧ ಜನೋಪಯೋಗಿ ಯೋಜನೆಗಳನ್ನು ಜನರಿಗೆ ತಿಳಿಸಿ ಎಂದು ಮನವಿ ಮಾಡಿದರು. ಕಾಂಗ್ರೆಸ್ ಕಾಲದಲ್ಲಿ ಸ್ಥಗಿತಗೊಂಡಿದ್ದ ಭದ್ರಾ ಮೇಲ್ದಂಡೆ ಯೋಜನೆಗೆ ಗರಿಷ್ಠ ಅನುದಾನ ನೀಡಿದ್ದಕ್ಕಾಗಿ ಮೋದಿಜಿ ಅವರನ್ನು ಅಭಿನಂದಿಸಿದರು.

ಸಮರ್ಥ ನಾಯಕರೇ ಇಲ್ಲದ ಕಾಂಗ್ರೆಸ್ ಪಕ್ಷ: ಕಾಂಗ್ರೆಸ್ ಪಕ್ಷ (Congress Party) ನಾಯಕರು, ನೀತಿ ಇಲ್ಲದ ಪಕ್ಷ. ಕಾಂಗ್ರೆಸ್ ತೊರೆಯುವವರ ಸಂಖ್ಯೆ ಹೆಚ್ಚಾಗಿದೆ. ದೃಷ್ಟಿಹೀನ ಪಕ್ಷವದು. ರಾಹುಲ್ ಗಾಂಧಿಯವರು ಏನು ಹೇಳುತ್ತಾರೆಂದು ಯಾರಿಗೂ ಅರ್ಥ ಆಗುವುದಿಲ್ಲ. ತುಷ್ಟೀಕರಣದ ನೀತಿ ಕಾಂಗ್ರೆಸ್‍ನದು. ಸಿದ್ದರಾಮಯ್ಯ ಆಡಳಿತದಲ್ಲಿ ಪಿಎಫ್‍ಐಗೆ ಪ್ರೋತ್ಸಾಹ, ಹಿಂದೂಗಳ ಹತ್ಯೆ ನಿರಂತರವಾಗಿತ್ತು ಎಂದು ಅರುಣ್ ಸಿಂಗ್ ಟೀಕಿಸಿದರು.

ಹಿಂದೂಗಳ ಅವಹೇಳನ ಮಾಡುವ ಕೆಲಸವನ್ನೇ ಸಿದ್ದರಾಮಯ್ಯ ಮಾಡುತ್ತಾರೆ. ಇದೇ ಕಾರಣಕ್ಕಾಗಿ ಕಾಂಗ್ರೆಸ್ ಪಕ್ಷ ನೆಲಕಚ್ಚುವ ಸ್ಥಿತಿ ತಲುಪಿದೆ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ಭರವಸೆ ಕೇವಲ ಆಶ್ವಾಸನೆಯಾಗಿಯೇ ಉಳಿಯುತ್ತದೆ ಎಂದು ವಿವರಿಸಿದರು. ಕಾಂಗ್ರೆಸ್ ಪಕ್ಷ ಸುಳ್ಳುಗಳ ಸರದಾರನಂತಿದೆ ಎಂದು ಆರೋಪಿಸಿದರು. ರಾಜಸ್ಥಾನ, ಛತ್ತೀಸಗಡದಲ್ಲೂ ಅದು ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಿಲ್ಲ ಎಂದು ನೆನಪಿಸಿದರು.

ವಿಶ್ವಮಾನ್ಯ ಪ್ರಧಾನಿ ನರೇಂದ್ರ ಮೋದಿಜಿ ಅವರು ಒಂದಲ್ಲ ಒಂದು ಕ್ಷೇತ್ರಕ್ಕೆ ಕೊಟ್ಟ ಕೊಡುಗೆ ನೀಡಿದ್ದಾರೆ. ಯಡಿಯೂರಪ್ಪ- ಬೊಮ್ಮಾಯಿ ಸರಕಾರವು ರೈತರು, ಮಹಿಳೆಯರು, ಜನಸಾಮಾನ್ಯರು ಸೇರಿ ಎಲ್ಲರಿಗಾಗಿ ಕೆಲಸ ಮಾಡಿದೆ. ಇದನ್ನು ಜನರಿಗೆ ತಲುಪಿಸಿ ನಾವು 150 ಸೀಟ್ ಗೆಲ್ಲುತ್ತೇವೆ ಎಂದರು. ಮೋದಿಜಿ, ಯಡಿಯೂರಪ್ಪ, ಕಾಮನ್ ಮ್ಯಾನ್ ಬಸವರಾಜ ಬೊಮ್ಮಾಯಿ ಸೇರಿ ನಾಯಕಗಣವೇ ನಮ್ಮಲ್ಲಿದೆ. ಇವೆಲ್ಲವೂ ನಮ್ಮ ಗೆಲುವಿಗೆ ಪೂರಕವಾಗಲಿದೆ ಎಂದು ತಿಳಿಸಿದರು.

ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (B S Yediyurappa) ಅವರು ಮಾತನಾಡಿ, ಕಾಂಗ್ರೆಸ್ ಮುಖಂಡ ಯಾರು ರಾಹುಲ್ ಗಾಂಧಿಯೇ? ವಿಶ್ವವೇ ಮೆಚ್ಚಿದ ಮಹಾನ್ ನಾಯಕ ಪ್ರಧಾನಿ ನರೇಂದ್ರ ಮೋದಿ ಜೀ, ಅಮಿತ್ ಶಾ ಜೀ ಅವರು ನಮ್ಮ ಜೊತೆ ಇರಬೇಕಾದರೆ ಬರುವಂಥ ಕರ್ನಾಟಕ ಸೇರಿ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಬಾರಿಸುವುದು ನಿಶ್ಚಿತ ಎಂದು ನುಡಿದರು.

ಕರ್ನಾಟಕದ ಯಾವುದಾದರೂ ಮನೆಗೆ ಹೋಗಿ ಸರಕಾರದ ಸವಲತ್ತು ಸಿಗದ ಒಂದು ಮನೆ ಇದ್ದರೆ ತಿಳಿಸಿ ಎಂದು ಕಾರ್ಯಕರ್ತರು ಮತ್ತು ಮುಖಂಡರಿಗೆ ಸೂಚಿಸಿದ ಅವರು, ಸರ್ವರಿಗೂ ಸಮಬಾಳು, ಸಮಪಾಲು ಚಿಂತನೆಯಡಿ ಅನೇಕ ಸವಲತ್ತುಗಳನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೊಟ್ಟಿವೆ. ಕರ್ನಾಟಕದ ಬಜೆಟ್ ಸಂದರ್ಭದಲ್ಲೂ ನಿರೀಕ್ಷೆಗೆ ಮೀರಿ ಸವಲತ್ತುಗಳನ್ನು ಕೊಡಲಿದ್ದೇವೆ ಎಂದು ಪ್ರಕಟಿಸಿದರು.

ಪ್ರಪಂಚದ ಎಲ್ಲ ದೇಶಗಳ ಆರ್ಥಿಕ ಸ್ಥಿತಿ ಹದಗೆಟ್ಟಿದ್ದರೂ ಭಾರತದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದರೆ, ಭಾರತವು ವಿಶ್ವವೇ ಮೆಚ್ಚುವ ರೀತಿಯಲ್ಲಿ ದಾಪುಗಾಲು ಹಾಕುತ್ತಿದೆ. ಯಾವುದೇ ಶಕ್ತಿ ಕೂಡ ಕರ್ನಾಟಕ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ಬರದಂತೆ ತಡೆಯಲು ಅಸಾಧ್ಯ ಎಂದು ವಿಶ್ವಾಸದಿಂದ ನುಡಿದರು. ಈ ಆತ್ಮವಿಶ್ವಾಸ ನಮ್ಮದಾಗಿರಲಿ ಎಂದು ಹುರಿದುಂಬಿಸಿದರು.

ಪರಿಶಿಷ್ಟ ಜಾತಿ, ವರ್ಗದವರ ಸಮಸ್ಯೆ ಪರಿಹರಿಸಬೇಕು. ಎಲ್ಲ ವರ್ಗದವರ ವಿಶ್ವಾಸ ಪಡೆದುಕೊಳ್ಳಿ. ಇದು 130ರಿಂದ 140 ಸ್ಥಾನ ಗೆಲ್ಲಲು ಸಹಾಯಕ ಎಂದು ಕಿವಿಮಾತು ಹೇಳಿದರು. ಕರ್ನಾಟಕವು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿದ ಮೊದಲ ರಾಜ್ಯ. ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನವನ್ನೂ ಅದು ಕೊಡುತ್ತಿದೆ. ಬಡ ಹೆಣ್ಣುಮಗುವಿಗೆ ಭಾಗ್ಯಲಕ್ಷ್ಮಿ ಯೋಜನೆಯಡಿ ಸುಮಾರು 25 ಲಕ್ಷ ಜನರಿಗೆ ಸವಲತ್ತು ಪಡೆದಿದ್ದಾರೆ ಎಂದು ವಿವರಿಸಿದರು.

22 ಕೋಟಿಗೂ ಹೆಚ್ಚು ಮನೆಗೆ ಮನೆಮನೆಗೆ ಗಂಗೆ ಯೋಜನೆಯಡಿ ನಳ್ಳಿನೀರಿನ ಸಂಪರ್ಕ ಕೊಡಲಾಗಿದೆ. ಗೋಹತ್ಯಾ ನಿಷೇಧ ಕಾಯ್ದೆ ಜಾರಿಯಾಗಿದೆ. ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಆಗುತ್ತಿದೆ. ಪರಿಶಿಷ್ಟ ಜಾತಿ, ಪಂಗಡದವರಿಗೆ 75 ಯೂನಿಟ್ ವಿದ್ಯುತ್ತನ್ನು ಉಚಿತವಾಗಿ ಕೊಡುತ್ತಿದ್ದೇವೆ. ವಿಕಾಸಸೌಧದ ಬಳಿ ಡಾ.ಅಂಬೇಡ್ಕರರ ಸ್ಫೂರ್ತಿ ಭವನ ನಿರ್ಮಿಸಲಾಗುತ್ತಿದೆ. ಎಸ್‍ಸಿ, ಎಸ್‍ಟಿ ಮೀಸಲಾತಿ ಹೆಚ್ಚಿಸಿದ್ದೇವೆ. ನೇಕಾರ ಸಮುದಾಯಕ್ಕೆ ದೊಡ್ಡ ಕೊಡುಗೆ ಕೊಡಲಾಗಿದೆ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಗೌರವಧನ ಹೆಚ್ಚಳ, ಬಂಜಾರ ಸಮುದಾಯಕ್ಕೆ ಹಕ್ಕುಪತ್ರ, ಗ್ರಾಮ ಒನ್ ಯೋಜನೆ ಜಾರಿ, ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರಕಾರದಿಂದ 5,300 ಕೋಟಿ ನೀಡಿದ್ದು, ಪ್ರಧಾನಿ ಮೋದಿಜಿ ಅವರಿಗೆ ಅಭಿನಂದನೆಗಳು ಎಂದು ತಿಳಿಸಿದರು. ಕೃಷಿಗೆ ಒತ್ತು, ಇಂಧನ ಕ್ಷೇತ್ರಕ್ಕೆ ಆದ್ಯತೆ ಕೊಟ್ಟಿದ್ದು, ಇದು ದೂರದೃಷ್ಟಿಯ ಚಿಂತನೆ ಎಂದರು.

ಕಾಂಗ್ರೆಸ್ ಯಾತ್ರೆ ಪಂಕ್ಚರ್ ಆಗಲಿದೆ: ಕಾಂಗ್ರೆಸ್ 2 ಬಸ್ ಯಾತ್ರೆ ನಡೆದಿದೆ. ಕಾಂಗ್ರೆಸ್ ಪಕ್ಷದಲ್ಲಿ ಅತೃಪ್ತಿ ಅಸಮಾಧಾನ ತುಂಬಿ ತುಳುಕುತ್ತಿದೆ. ಪರಮೇಶ್ವರ್ ಅವರು ಅಸಮಾಧಾನ ಸೂಚಿಸಿದ್ದಾರೆ ಕಾಂಗ್ರೆಸ್ ಬಸ್ ಯಾತ್ರೆ ಮಧ್ಯದಲ್ಲೇ ಪಂಕ್ಚರ್ ಆಗಲಿದೆ ಎಂದು ಯಡಿಯೂರಪ್ಪ ನುಡಿದರು. ಕಾಂಗ್ರೆಸ್ ಕನಸು ಕಾಣುವ ಕಾಲ ಮುಗಿದಿದೆ ಎಂದು ವಿಶ್ವಾಸದಿಂದ ತಿಳಿಸಿದರು.

ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ನಾವು ಒಗ್ಗಟ್ಟಿನಿಂದ ಇದ್ದೇವೆ. ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿ, ನಾನು ಮತ್ತು ಅರುಣ್ ಸಿಂಗ್ 3 ತಂಡಗಳಲ್ಲಿ ಯಾತ್ರೆ ಮಾಡಲಿದ್ದೇವೆ ಎಂದು ತಿಳಿಸಿದರು.

ಕೇಂದ್ರದ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರು ಮಾತನಾಡಿ, ಅತ್ಯುತ್ತಮ ಬಜೆಟ್ ಅನ್ನು ಕೇಂದ್ರ ಸರಕಾರ ಮಂಡಿಸಿದೆ. ಅಮೃತ ಕಾಲದ ಲಕ್ಷಣಗಳು ಕಾಣುತ್ತಿವೆ. ರಾಜ್ಯದ ಚುನಾವಣಾ ಯುದ್ಧದಲ್ಲಿ ನಾವು ಗೆಲ್ಲಲಿದ್ದೇವೆ ಎಂದು ನುಡಿದರು. ಭಾರತವು ಮೋದಿಜಿ ಅವರ ನೇತೃತ್ವದಲ್ಲಿ ಜಗತ್ತಿನ ನಾಯಕನಾಗಿದೆ. ಇನ್ನು ಕೆಲಸವೇ ವರ್ಷಗಳಲ್ಲಿ ಅದು ವಿಶ್ವದ ಮುಂಚೂಣಿ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯನವರು ಖರ್ಗೆಯನ್ನು ಸೋಲಿಸಿದರು. ಪರಮೇಶ್ವರರನ್ನು ಮುಗಿಸಿದರು. ಮುನಿಯಪ್ಪರನ್ನು ಮುಳುಗಿಸಲು ಹೊರಟಿದ್ದಾರೆ. ದಲಿತರಿಗೆ ಅನ್ಯಾಯ ಮಾಡಿದ ಪಕ್ಷ ಕಾಂಗ್ರೆಸ್ ಎಂಬುದನ್ನು ಜನರಿಗೆ ತಿಳಿಸಬೇಕಿದೆ. ನಾವು ಮೀಸಲಾತಿ ಹೆಚ್ಚಿಸಿ ಸಾಮಾಜಿಕ ನ್ಯಾಯ ಕೊಟ್ಟದ್ದನ್ನು ತಿಳಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕರ್ನಾಟಕದ ಸಹ ಉಸ್ತುವಾರಿ ಡಿ.ಕೆ. ಅರುಣಾ, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಡಿ.ವಿ.ಸದಾನಂದ ಗೌಡ, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಅಪೇಕ್ಷಿತರು ಭಾಗವಹಿಸಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027315 0 0 0
<![CDATA[ರಾಮ್ ಚರಣ್ ಅದೃಷ್ಟವನ್ನೇ ಬದಲಿಸಿದ ಆರ್.ಆರ್.ಆರ್ ಚಿತ್ರ]]> https://publictv.in/r-r-r-film-that-changed-ram-charans-luck/ Sat, 04 Feb 2023 10:05:18 +0000 https://publictv.in/?p=1027325 ಲಾಸ್ ಎಂಜಲೀಸ್ ನಿಂದ ವಾರಂಗಲ್ ವರೆಗೆ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಕ್ರೇಜ್ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಎಸ್. ಎಸ್ ರಾಜಮೌಳಿ ನಿರ್ದೇಶನದ ‘ಆರ್ ಆರ್ ಆರ್’ ಚಿತ್ರದ ಅಮೋಘ ಅಭಿನಯದ ಮೂಲಕ ರಾಮ್ ಚರಣ್ ಭಾರತವನ್ನು ಜಾಗತಿಕ ಮಟ್ಟದಲ್ಲಿ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಆರ್ ಆರ್ ಆರ್ ನಂತರ ರಾಮ್ ಚರಣ್ ಕ್ರೇಜ್ ಹಾಗೂ ಅಭಿಮಾನಿ ಬಳಗ ಕೂಡ ದೊಡ್ಡದಾಗಿದ್ದು, ಅವರ ಮುಂದಿನ ಸಿನಿಮಾಗಳಿಗಾಗಿ ಎದುರು ನೋಡುತ್ತಿದ್ದಾರೆ.

ಮೆಗಾ ಪವರ್ ಸ್ಟಾರ್ ಮುಂದಿನ ಸಿನಿಮಾ ಬಗ್ಗೆ ಎಲ್ಲರಲ್ಲೂ ಕುತೂಹಲ ಮೂಡಿದೆ. ಖ್ಯಾತ ನಿರ್ದೇಶಕ ಶಂಕರ್ ನಿರ್ದೇಶನದ ಸಿನಿಮಾದಲ್ಲಿ ರಾಮ್ ಚರಣ್ ನಟಿಸುತ್ತಿದ್ದಾರೆ. ಇಬ್ಬರ ಕಾಂಬಿನೇಶನ್ ಮೇಲೆ ಮೆಗಾ ಫ್ಯಾಮಿಲಿ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಿಗ್ ಬಜೆಟ್ ನಲ್ಲಿ ಆಕ್ಷನ್ ಎಂಟರ್ಟೈನರ್ ಸಬ್ಜೆಕ್ಟ್ ಸಿನಿಮಾ ನಿರ್ಮಾಣವಾಗುತ್ತಿದ್ದು, ಬಾಲಿವುಡ್ ಬೆಡಗಿ ಕಿಯಾರ ಅಡ್ವಾಣಿ ರಾಮ್ ಚರಣ್ ಜೊತೆ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ. ಇದೇ ವರ್ಷ ಸಿನಿಮಾ ಬಿಡುಗಡೆಯಾಗುವ ಸಾದ್ಯತೆಯೂ ಇದೆ. ಸದ್ಯದ್ಲಲೇ ಈ ಚಿತ್ರದ ಟೈಟಲ್ ಕೂಡ ರಿವೀಲ್ ಆಗಲಿದೆ. ಖ್ಯಾತ ನಿರ್ಮಾಪಕ ದಿಲ್ ರಾಜು ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ನಡಿ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ `ಹೃದಯಂ’ ಚಿತ್ರದ ನಟಿ ಕಲ್ಯಾಣಿ ಸಹೋದರ ಸಿದ್ಧಾರ್ಥ್

ಈ ಸಿನಿಮಾ ನಂತರ ಬುಚ್ಚಿ ಬಾಬು ಸನಾ ನಿರ್ದೇಶನದಲ್ಲಿ ವೆಂಕಟ ಸತೀಶ್ ಕಿಲಾರು ನಿರ್ಮಾಣದ ಚಿತ್ರದಲ್ಲಿ ರಾಮ್ ಚರಣ್ ನಟಿಸುತ್ತಿದ್ದಾರೆ. ಜೆರ್ಸಿ ಸಿನಿಮಾ ಖ್ಯಾತಿಯ ಗೌತಮ್ ತಿನ್ನನೂರಿ ಸಿನಿಮಾಗೂ ಮೆಗಾ ಪವರ್ ಸ್ಟಾರ್ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಒಟ್ನಲ್ಲಿ, ಆರ್ ಆರ್ ಆರ್ ಬಾಕ್ಸ್ ಆಫೀಸ್ ನಲ್ಲೂ ದಾಖಲೆ ಬರೆಯೋದ್ರ ಜೊತೆಗೆ ಮೆಗಾ ಪವರ್ ಸ್ಟಾರ್ ಕೆರಿಯರ್ ಗೂ ಹೊಸ ಮೆರಗು ನೀಡಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027325 0 0 0
<![CDATA[ಮೋದಿ ನಂ.1 ಜಾಗತಿಕ ನಾಯಕ- ಮಾರ್ನಿಂಗ್ ಕನ್ಸಲ್ಟ್ ಸಮೀಕ್ಷೆಯಲ್ಲಿ ಪ್ರಧಾನಿ ಪರ 78% ಜನಾಭಿಪ್ರಾಯ]]> https://publictv.in/pm-modi-gets-highest-approval-rating-among-global-leaders-leaves-biden/ Sat, 04 Feb 2023 10:28:57 +0000 https://publictv.in/?p=1027332 ನವದೆಹಲಿ: ಜಾಗತಿಕ ನಾಯಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮೊದಲ ಸ್ಥಾನ ಪಡೆದಿದ್ದಾರೆ. ಅಮೇರಿಕ ಮೂಲದ 'ಮಾರ್ನಿಂಗ್ ಕನ್ಸಲ್ಟ್' ಜಾಗತಿಕ ನಾಯಕರ ಸಮೀಕ್ಷೆ ನಡೆಸಿದ್ದು, 78% ರಷ್ಟು ಮತಗಳನ್ನು ಪಡೆಯುವ ಮೂಲಕ ಮೋದಿ ಮೊದಲ ಸ್ಥಾನಕ್ಕೇರಿದ್ದಾರೆ.

22 ದೇಶಗಳ ಪ್ರಧಾನಿ ಮತ್ತು ಅಧ್ಯಕ್ಷರ ಹೆಸರುಗಳನ್ನು ಸಮೀಕ್ಷೆಗೆ ನೀಡಲಾಗಿತ್ತು. ಈ ಪೈಕಿ ಪ್ರಧಾನಿ ನರೇಂದ್ರ ಮೋದಿ 78% ಮತಗಳನ್ನು ಪಡೆದು ಮೊದಲ ಸ್ಥಾನದಲ್ಲಿದ್ದರೆ, 68% ಮತಗಳನ್ನು ಪಡೆದ ಮೆಕ್ಸಿಕೊ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಎರಡನೇ, 62% ಮತಗಳನ್ನು ಪಡೆದ ಸ್ವಿಸ್ ಅಧ್ಯಕ್ಷ ಅಲೈನ್ ಬರ್ಸೆಟ್ ಮೂರನೇ ಸ್ಥಾನದಲ್ಲಿದ್ದಾರೆ.

22 ನಾಯಕರ ಪೈಕಿ ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಆಂಥೋನಿ ಅಲ್ಬನೀಸ್ 58% ಅನುಮೋದನೆಯೊಂದಿಗೆ 4 ನೇ ಸ್ಥಾನದಲ್ಲಿದ್ದು, ಬ್ರೆಜಿಲ್‍ನ ಹೊಸದಾಗಿ ಚುನಾಯಿತ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರು 50 ಪ್ರತಿಶತ ರೇಟಿಂಗ್‍ಗಳೊಂದಿಗೆ 5 ನೇ ಸ್ಥಾನದಲ್ಲಿದ್ದಾರೆ. ಹೊಸದಾಗಿ ಆಯ್ಕೆಯಾದ ಬಲಪಂಥೀಯ ನಾಯಕಿ ಇಟಲಿಯ ಜಾರ್ಜಿಯಾ ಮೆಲೋನಿ ದೇಶದ ಮೊದಲ ಮಹಿಳಾ ಪ್ರಧಾನ ಮಂತ್ರಿಯಾಗಿ 52% ರಷ್ಟು ರೇಟಿಂಗ್‍ಗಳೊಂದಿಗೆ 6 ನೇ ಸ್ಥಾನದಲ್ಲಿದ್ದಾರೆ.

ಅಮೇರಿಕ ಅಧ್ಯಕ್ಷ ಜೋ ಬೈಡನ್ 40% ಮತಗಳೊಂದಿಗೆ ಏಳನೇ ಸ್ಥಾನದಲ್ಲಿದ್ದು, ನಾರ್ವೇಜಿಯನ್ ಪ್ರಧಾನಿ ಜೊನಾಸ್ ಗಹರ್ ಸ್ಟೋರ್, ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸಿಯೋಕ್-ಯೌಲ್ ಮತ್ತು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ಪಟ್ಟಿಯಲ್ಲಿ ಕೊನೆಯ ಮೂರರಲ್ಲಿ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ಅಲೆ- 4 ತಂಡಗಳಲ್ಲಿ ವಿಜಯ ಸಂಕಲ್ಪ ಯಾತ್ರೆ: ನಳಿನ್ ಕುಮಾರ್ ಕಟೀಲ್

US-ಟ್ರ್ಯಾಕಿಂಗ್ ಸಂಸ್ಥೆಯ ವೆಬ್‍ಸೈಟ್‍ನಲ್ಲಿ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, 78% ರಷ್ಟು ಜನರು ಪ್ರಧಾನಿ ಮೋದಿಯನ್ನು ಅನುಮೋದಿಸಿದ್ದಾರೆ ಮತ್ತು 18% ರಷ್ಟು ಜನರು ಅವರನ್ನು ನಿರಾಕರಿಸಿದ್ದಾರೆ. ಪ್ರಧಾನಿ ಮೋದಿ ಅವರ ಅನುಮೋದನೆ ರೇಟಿಂಗ್ ಇತ್ತೀಚೆಗೆ ಹೆಚ್ಚಾಗಿದ್ದು, ಇದು ಜನವರಿ ಮೂರನೇ ವಾರದಲ್ಲಿ 79% ರಷ್ಟಿದೆ.

'ಗ್ಲೋಬಲ್ ಲೀಡರ್ ಅಪ್ರೂವಲ್' ಹೆಸರಿನಲ್ಲಿ ಮಾರ್ನಿಂಗ್ ಕನ್ಸಲ್ಟ್ ಸಂಸ್ಥೆಯೂ ಜನವರಿ 26-31 ವರೆಗೂ ಸಮೀಕ್ಷೆ ನಡೆಸಿತ್ತು. ಆಯಾ ದೇಶಗಳ ಜನಸಂಖ್ಯೆ ಆಧಾರದ ಮೇಲೆ ವಯಸ್ಕ ಜನರಿಂದ ಅಭಿಪ್ರಾಯ ಪಡೆದು ತನ್ನ ವರದಿಯನ್ನು ವೆಬ್‍ಸೈಟ್ ನಲ್ಲಿ ಪ್ರಕಟಿಸಿದೆ. ರಷ್ಯಾ- ಉಕ್ರೇನ್ (Russia- Ukraine) ಯುದ್ಧದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡ ತಟಸ್ಥ ನಿಲುವು ಮತ್ತು ಸೆಪ್ಟೆಂಬರ್ ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ವಿಶ್ವಕ್ಕೆ ಶಾಂತಿ ಮಂತ್ರ ಪಠಿಸಿದ ಪ್ರಧಾನಿ ನರೇಂದ್ರ ಮೋದಿ ನಡೆಯನ್ನು ಜನರು ಸ್ವಾಗತಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027332 0 0 0
<![CDATA[ಬಾಲ್ಯ ವಿವಾಹದ ವಿರುದ್ಧ ಅಸ್ಸಾಂ ಸರ್ಕಾರ ಸಮರ - ಪತಿ, ಪುತ್ರರ ಬಂಧನ ವಿರೋಧಿಸಿ ಬೀದಿಗಿಳಿದ ಮಹಿಳೆಯರು]]> https://publictv.in/womens-protest-against-arrests-as-assam-cracks-down-on-child-marriage/ Sat, 04 Feb 2023 10:21:42 +0000 https://publictv.in/?p=1027334 ದಿಸ್ಪುರ್: ಬಾಲ್ಯವಿವಾಹ (Child Marriage) ತಡೆಗೆ ಅಸ್ಸಾಂ ಸರ್ಕಾರ ಕಠಿಣ ಕಾರ್ಯಾಚರಣೆ ಕೈಗೊಂಡಿದೆ. ಬಾಲ್ಯ ವಿವಾಹದ ವಿರುದ್ಧ ಸಮರ ಸಾರಿರುವ ಪೊಲೀಸರು (Assam Police) 2 ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ. ಈ ಕ್ರಮ ವಿರೋಧಿಸಿ ರಾಜ್ಯದ ವಿವಿಧೆಡೆ ಹೆಚ್ಚಿನ ಸಂಖ್ಯೆಯ ಮಹಿಳೆಯರು ಬೀದಿಗಿಳಿದು ಪ್ರತಿಭಟನೆ (Protest) ನಡೆಸುತ್ತಿದ್ದಾರೆ.

ತಮ್ಮ ಪತಿ ಹಾಗೂ ಪುತ್ರರನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿದ್ದಾರೆ. ಕುಟುಂಬ ಆರ್ಥಿಕ ನಿರ್ವಹಣೆಗೆ ಬೇರೆ ದಾರಿಯಿಲ್ಲ, ಪುರುಷರನ್ನು ಮಾತ್ರ ಏಕೆ ಬಂಧಿಸಬೇಕು? ನಾವು ನಮ್ಮ ಮಕ್ಕಳು ಬದುಕುವುದಾದರೂ ಹೇಗೆ? ಎಂದು ಮಹಿಳೆಯರು ಪ್ರಶ್ನಿಸುತ್ತಿದ್ದಾರೆ.

ಇದೇ ವೇಳೆ ಮಹಿಳೆಯೊಬ್ಬರು `ನನ್ನ ಮಗ ಅಪ್ರಾಪ್ತ ಬಾಲಕಿಯೊಂದಿಗೆ ಓಡಿಹೋಗಿದ್ದಾನೆ. ಅವನು ತಪ್ಪು ಮಾಡಿದ್ದಾನೆ ನಿಜ. ಅದಕ್ಕಾಗಿ ನನ್ನ ಗಂಡನನ್ನ ಏಕೆ ಬಂಧಿಸಬೇಕು? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಅಭಿಮಾನಿಗಳಿಗೆ ಬಿಗ್ ಅಪ್‌ಡೇಟ್ ಕೊಟ್ಟ `ಮೌರ್ಯ’ ನಾಯಕಿ ಮೀರಾ ಜಾಸ್ಮಿನ್

ಇದೇ ವೇಳೆ ಹೇಸರು ಹೇಳಲಿಚ್ಚಿಸದ ಮಹಿಳೆ, ನನ್ನ ಸೊಸೆ ಮದುವೆಯಾದಾಗ 17 ವರ್ಷ, ಈಗ ಅವಳಿಗೆ 19 ವರ್ಷವಾಗಿದೆ. ಆಕೆ 5 ತಿಂಗಳ ಗರ್ಭಿಣಿಯಾಗಿದ್ದಾಳೆ (Pregnant Women). ಪತಿಯನ್ನ ಜೈಲಿಗೆ ಎಳೆದುಕೊಂಡು ಹೋದ್ರೆ ಅವಳನ್ನ ಯಾರು ನೋಡಿಕೊಳ್ತಾರೆ ಎಂದಿದ್ದಾರೆ.

ಬಾಲ್ಯ ವಿವಾಹ ತಡೆಗೆ ಕಠಿಣ ಕಾರ್ಯಾಚರಣೆ ಕೈಗೊಂಡಿರುವ ಅಸ್ಸಾಂ ಪೊಲೀಸರು ಈಗಾಗಲೇ 2000ಕ್ಕೂ ಹೆಚ್ಚು ಮಂದಿಯನ್ನ ಬಂಧಿಸಿದ್ದಾರೆ. ಜನವರಿ 23ರಂದು ಸಚಿವ ಸಂಪುಟದಲ್ಲಿ ಅಸ್ಸಾಂ ಸರ್ಕಾರ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದು, 10 ದಿನಗಳಲ್ಲೇ 4,004 ಕೇಸ್‌ಗಳು ದಾಖಲಾಗಿವೆ. 8 ಸಾವಿರ ಆರೋಪಿ ಪಟ್ಟಿಗಳನ್ನು ಹೊಂದಿರುವ ಪೊಲೀಸರು ಒಬ್ಬೊಬ್ಬರನ್ನೂ ಬಂಧಿಸುತ್ತಿದ್ದಾರೆ. ಈಗಾಗಲೇ 2 ಸಾವಿರಕ್ಕೂ ಅಧಿಕ ಮಂದಿಯನ್ನ ಜೈಲಿಗಟ್ಟಿದ್ದಾರೆ. ಅವರಲ್ಲಿ ಧಾರ್ಮಿಕ ಸಂಸ್ಥೆಗಳಲ್ಲಿ ವಿವಾಹ ಕಾರ್ಯಕ್ರಮ ನಡೆಸಿದ 51 ಪುರೋಹಿತರೂ ಇದ್ದಾರೆ.

14 ವರ್ಷದೊಳಗಿನ ಹುಡುಗಿಯರನ್ನ ಮದುವೆಯಾದವರ ವಿರುದ್ಧ ಪೋಕ್ಸೋ (POCSO) ಕೇಸ್ ಹಾಗೂ 14 ರಿಂದ 18 ವರ್ಷದೊಳಗಿನ ಹುಡುಗಿಯರನ್ನು ಮದುವೆಯಾಗಿದ್ರೆ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಅಡಿಯಲ್ಲಿ ಪ್ರಕರಣ ದಾಖಲಿಸಲು ಸಚಿವ ಸಂಪುಟ ನಿರ್ಧರಿಸಿತ್ತು. ಇದನ್ನೂ ಓದಿ: ತುಮಕೂರಿನ HAL ಭಾರತದಲ್ಲೇ ಅತಿದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ಕೇಂದ್ರ – ಏನಿದರ ವೈಶಿಷ್ಟ್ಯ?

ಅಸ್ಸಾಂನಲ್ಲಿ ತಾಯಂದಿರು ಹಾಗೂ ಶಿಶುಗಳ ಮರಣ ಪ್ರಮಾಣ ಹೆಚ್ಚಾಗಲು ಬಾಲ್ಯವಿವಾಹವು ಪ್ರಾಥಮಿಕ ಕಾರಣವಾಗಿದೆ. ರಾಜ್ಯದಲ್ಲಿ ನೋಂದಣಿಯಾದ ಶೇ.31ರಷ್ಟು ವಿವಾಹಗಳು ನಿಷೇಧಿತ ವಯೋಮಿತಿಯಲ್ಲಿವೆ ಎಂದು ಗುರುತಿಸಲಾಗಿದೆ. ಇನ್ನೂ 6 ದಿನಗಳ ಕಾಲ ಈ ಕಾರ್ಯಾರಣೆ ಮುಂದುವರಿಯಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027334 0 0 0
<![CDATA[ಸಿನಿಮಾ ಸಕ್ಸಸ್ ಸೆಲೆಬ್ರೇಶನ್ ಸಂಭ್ರಮದಲ್ಲಿ `ಕಾಂತಾರ' ಟೀಮ್]]> https://publictv.in/kantara-success-celebration-at-bantara-sangh-vijayanagar-in-bengaluru/ Sat, 04 Feb 2023 10:33:21 +0000 https://publictv.in/?p=1027339 ನ್ನಡದ `ಕಾಂತಾರ' (Kantara) ಪ್ಯಾನ್ ಇಂಡಿಯಾ ಸಿನಿಮಾವಾಗಿ ದಶದಿಕ್ಕುಗಳಲ್ಲೂ ಕೋಟಿ ಕೋಟಿ ಕಲೆಕ್ಷನ್ ಮಾಡುವ ಮೂಲಕ ಹಿಸ್ಟರಿ ಕ್ರಿಯೇಟ್ ಮಾಡಿದೆ. 100 ದಿನಗಳನ್ನ ಪೂರೈಸಿರುವ ಬೆನ್ನಲ್ಲೇ ಇದೀಗ ಸಕ್ಸಸ್ ಪಾರ್ಟಿ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ನಟನೆ, ನಿರ್ದೇಶನದ `ಕಾಂತಾರ' ದೈವದ ಕಥೆಗೆ ಕನ್ನಡಿಗರು ಮಾತ್ರವಲ್ಲದೇ ಪರಭಾಷಿಗರು ಫಿದಾ ಆಗಿದ್ದರು. ಗಲ್ಲಾಪೆಟ್ಟಿಗೆಯಲ್ಲಿ ಕೋಟಿಗಟ್ಟಲೇ ಲೂಟಿ ಮಾಡುವ ಮೂಲಕ ಹಿಂದಿ ಸಿನಿಮಾಗಳಿಗೆ ಸೆಡ್ಡು ಹೊಡೆದಿತ್ತು. ಇದನ್ನೂ ಓದಿ:ರಾಮ್ ಚರಣ್ ಅದೃಷ್ಟವನ್ನೇ ಬದಲಿಸಿದ ಆರ್.ಆರ್.ಆರ್ ಚಿತ್ರ

`ಕಾಂತಾರ' ಸಿನಿಮಾ ಶತದಿನೋತ್ಸವ ಪೂರೈಸಿದೆ. ಈ ಸಂಭ್ರಮವನ್ನು ಇಡೀ ಚಿತ್ರತಂಡ ಒಟ್ಟಾಗಿ ಫೆ.5ರಂದು ಬೆಂಗಳೂರು ವಿಜಯನಗರದ ಬಂಟ್ಸ್ ಸಂಘದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಸಕ್ಸಸ್ ಸೆಲೆಬ್ರೆಟ್ ಮಾಡಲಿದ್ದಾರೆ.

ಇದೇ ಭಾನುವಾರ ರಿಷಬ್ ಶೆಟ್ಟಿ, ನಾಯಕಿ ಸಪ್ತಮಿ (Saptami Gowda) ಸೇರಿದಂತೆ ಹಲವರು ಚಿತ್ರದ ಸಕ್ಸಸ್ ಖುಷಿಯಲ್ಲಿ ಭಾಗಿಯಾಗಿದ್ದಾರೆ. ಒಂದೇ ವೇದಿಕೆಯ ಮೇಲೆ ಕಾಂತಾರ ಚಿತ್ರತಂಡದ ಸಮಾಗಮವಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಸ್ಟಾರ್ ನಟ-ನಟಿಯರನ್ನ ಕೂಡ ಹೊಂಬಾಳೆ ಸಂಸ್ಥೆ (Hombale Films) ಆಹ್ವಾನ ನೀಡಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027339 0 0 0
<![CDATA[ಹಾಸನದಲ್ಲಿ ಜೆಡಿಎಸ್ 2 ವಿಕೆಟ್ ಪತನ- ಕಾಂಗ್ರೆಸ್ ಸೇರ್ತಾರಾ ಶಿವಲಿಂಗೇಗೌಡ, ಎಟಿಆರ್?]]> https://publictv.in/karnataka-election-2023-will-shivalingegowda-and-at-ramarao-join-the-congress/ Sat, 04 Feb 2023 11:08:21 +0000 https://publictv.in/?p=1027343 ಹಾಸನ: ಚುನಾವಣೆ (Election) ಹೊತ್ತಲ್ಲಿಯೇ ದಳಪತಿಗಳಿಗೆ ಸ್ವಪಕ್ಷೀಯರಿಂದ ಶಾಕ್ ಎದುರಾಗಿದೆ. ಹಾಸನದ 6 ಶಾಸಕರ ಪೈಕಿ, ಇಬ್ಬರು ಶಾಸಕರು ಪಕ್ಷಾಂತರ ಮಾಡೋದು ದೃಢವಾಗಿದೆ. ಅರಕಲಗೂಡು ಶಾಸಕ ಎ.ಟಿ. ರಾಮಸ್ವಾಮಿ (A T Ramaswamy) ಹಾಗೂ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಈಗ ಪಕ್ಷಾಂತರದ ಲಿಸ್ಟ್ ನಲ್ಲಿದ್ದಾರೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಸುಳಿವು ಕೊಟ್ಟಿದ್ದಾರೆ.

ಕಳೆದ ಕೆಲ ತಿಂಗಳಿಂದ ಎ.ಟಿ. ರಾಮಸ್ವಾಮಿ ಹಾಗೂ ಶಿವಲಿಂಗೇಗೌಡ (Shivalinge Gowda) ಪಕ್ಷದ ಚಟುವಟಿಕೆಯಿಂದ ದೂರ ಉಳಿದಿದ್ದು, ಬಹುತೇಕ ಕಾಂಗ್ರೆಸ್ ಸೇರೋ ಸಾಧ್ಯತೆಗಳಿವೆ. ಈಗಾಗಲೇ ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರಿರೋ ಮಾಜಿ ಸಚಿವ ಎ. ಮಂಜುಗೆ ಅರಕಲಗೂಡಿನಿಂದ ಕಣಕ್ಕಿಳಿಸೋದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಅರಸೀಕೆರೆಯಲ್ಲೂ ಸೂಕ್ತ ಅಭ್ಯರ್ಥಿ ಇರೋದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಮೊದಲ ಪಟ್ಟಿ ಪ್ರಕಟಿಸಿದ್ದರೂ, ಜೆಡಿಎಸ್ ಭದ್ರಕೋಟೆ ಎಂದೇ ಪರಿಗಣಿತವಾಗಿರೋ ಹಾಸನದ 7 ಟಿಕೆಟ್ ಇನ್ನೂ ಸಸ್ಪೆನ್ಸ್ ಆಗಿದೆ. ಮಾಜಿ ಸಚಿವ ಎಚ್.ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣ (Bhavani Revanna) ಹಾಸನದ ಟಿಕೆಟ್ ಆಕಾಂಕ್ಷಿಯಾಗಿರೋದ್ರಿಂದ ಈ ಬಾರಿಯ ಟಿಕೆಟ್ ಹಂಚಿಕೆ ಸ್ವಲ್ಪ ಕಗ್ಗಂಟಾಗಿಯೇ ಇದೆ. ಇದರ ಮಧ್ಯೆ, ರೇವಣ್ಣ ಕ್ಷೇತ್ರ ಬದಲಾವಣೆ ಬಗ್ಗೆ ವದಂತಿ ಹರಿದಾಡತೊಡಗಿದೆ. ಇದನ್ನೂ ಓದಿ: ಮೋದಿ ನಂ.1 ಜಾಗತಿಕ ನಾಯಕ- ಮಾರ್ನಿಂಗ್ ಕನ್ಸಲ್ಟ್ ಸಮೀಕ್ಷೆಯಲ್ಲಿ ಪ್ರಧಾನಿ ಪರ 78% ಜನಾಭಿಪ್ರಾಯ

ಒಂದೇ ಕಲ್ಲಲ್ಲಿ ಮೂರು ಹಕ್ಕಿ ಹೊಡೆಯೋಕೆ ಜೆಡಿಎಸ್ ಮುಂದಾಗಿದ್ದು, ಹೊಳೆ ನರಸೀಪುರದ ಬದಲು ರೇವಣ್ಣ, ಕೆ.ಆರ್. ಪೇಟೆಯಿಂದ ಸ್ಪರ್ಧಿಸುತ್ತಾರೆ ಅನ್ನೋ ಸುದ್ದಿ ಹರಡಿದೆ. ಪತ್ನಿ ಭವಾನಿ ರೇವಣ್ಣಗೆ ಹೊಳೆನರಸೀಪುರ ಬಿಟ್ಟು ಕೊಡಲಿದ್ದು, ಕುಮಾರಸ್ವಾಮಿ ಘೋಷಿಸಿದಂತೆ ಹಾಸನದಿಂದ ಸ್ವರೂಪ್ ಕಣಕ್ಕಿಳಿಯುತ್ತಾರೆ ಅನ್ನೋ ಊಹಾಪೋಹದ ಸುದ್ದಿ ಹರಿದಾಡಿದೆ. ಇದಕ್ಕೆ ಠಕ್ಕರ್ ಕೊಟ್ಟಿರೋ ಸಚಿವ ನಾರಾಯಣಗೌಡ, ಕೆ.ಆರ್. ಪೇಟೆ ಕ್ಷೇತ್ರದಿಂದ ರೇವಣ್ಣ ಏಕೆ?, ಎಚ್.ಡಿ. ದೇವೇಗೌಡ (H D Devegowda) ರು ಅಥವಾ ಕುಮಾರಸ್ವಾಮಿಯೇ ಸ್ಪರ್ಧಿಸಲಿ ಅಂತ ತಿರುಗೇಟು ನೀಡಿದ್ದಾರೆ.

ಚುನಾವಣೆ ಹೊತ್ತಲ್ಲಿ ಮತದಾರರನ್ನು ಓಲೈಸಲು ರಾಜಕಾರಣಿಗಳು ಟಿವಿ, ಮಿಕ್ಸಿ, ಸ್ಯಾರಿ, ಹಾಟ್‍ಬಾಕ್ಸ್ ಹೀಗೆ ಗಿಫ್ಟ್ ಗಳನ್ನು ಕೊಡ್ತಾರೆ. ಅದೇ ರೀತಿ ಈಗ ಮಂಡ್ಯದಲ್ಲೂ ಉಡುಗೊರೆ ರಾಜಕೀಯ ಶುರುವಾಗಿದೆ. ಕಳೆದ ಬಾರಿಯ ಕೆ.ಆರ್.ಪೇಟೆ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಸಚಿವ ನಾರಾಯಣಗೌಡ ರಾಜಕೀಯ ಇತಿಹಾಸದಲ್ಲಿ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಬಾವುಟ ಹಾರಿಸಿದ್ರು. ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ಅಲೆ- 4 ತಂಡಗಳಲ್ಲಿ ವಿಜಯ ಸಂಕಲ್ಪ ಯಾತ್ರೆ: ನಳಿನ್ ಕುಮಾರ್ ಕಟೀಲ್

ಈ ಮೂಲಕ ಜೆಡಿಎಸ್‍ಗೆ ಮಾಸ್ಟರ್ ಸ್ಟ್ರೋಕ್ ನೀಡಿ, ಜೆಡಿಎಸ್ ಭದ್ರಕೋಟೆಗೆ ಬಿಜೆಪಿ ಲಗ್ಗೆ ಇಡಲು ನಾರಾಯಣಗೌಡ ಕಾರಣವಾಗಿದ್ರು. ಆದರೆ ಇದೀಗ ಕೆ.ಆರ್‍ಪೇಟೆಯನ್ನು ಬಿಜೆಪಿಗೆ ಖಾಯಂ ಕ್ಷೇತ್ರ ಮಾಡಲು ಕ್ಷೇತ್ರದಲ್ಲಿ ಈಗಿನಿಂದಲೇ ರಾಜಕೀಯ ತಂತ್ರಗಾರಿಕೆ ರೂಪಿಸುತ್ತಿದ್ದಾರೆ. ಇದರ ಮೊದಲ ಹೆಜ್ಜೆಯಾಗಿ ಗ್ರಾಮ ಪಂಚಾಯತಿಯ ಮುಖಂಡರನ್ನು ಸೆಳೆಯುವ ಉದ್ದೇಶದಿಂದ ನಾರಾಯಣಗೌಡ (Narayana Gowda) ಎಲ್‍ಇಡಿ ಟಿವಿಯನ್ನು ಗಿಫ್ಟ್ ರೀತಿ ಕೊಟ್ಟು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ.

ಒಟ್ಟಾರೆ ದಿನ ಕಳೆದಂತೆ ಮಂಡ್ಯದಲ್ಲಿ ಚುನಾವಣಾ ಕಾವು ಏರುತ್ತಿದ್ದು, ಕೆ.ಆರ್.ಪೇಟೆಯನ್ನು ಬಿಜೆಪಿ ಭದ್ರಕೋಟೆ ಮಾಡಿಕೊಳ್ಳಲು ಮುಂದಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027343 0 0 0
<![CDATA[ನ್ಯುಮೋನಿಯಾ ಚಿಕಿತ್ಸೆ ಎಂದು 3 ತಿಂಗಳ ಮಗುವಿನ ಹೊಟ್ಟೆಗೆ 51 ಬಾರಿ ಕಾದ ರಾಡ್ ಇಟ್ರು!]]> https://publictv.in/baby-poked-51-times-with-hot-rod-to-treat-pneumonia-dies-in-madhya-pradesh/ Sat, 04 Feb 2023 10:51:27 +0000 https://publictv.in/?p=1027346 ಭೋಪಾಲ್: ನ್ಯುಮೋನಿಯಾದಿಂದ (Pneumonia) ಬಳಲುತ್ತಿರುವ 3 ತಿಂಗಳ ಮಗುವಿನ (Baby) ಹೊಟ್ಟೆಯ (Stomach) ಮೇಲೆ ಕಾದ ಕಬ್ಬಿಣದ ರಾಡ್‍ನಿಂದ (Hot  Iron Rod) 51 ಬಾರಿ ಇಟ್ಟ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 3 ತಿಂಗಳ ಮಗುವಿಗೆ ಆಸ್ಪತ್ರೆಗೆ ಸೇರಿಸುವ ಮೊದಲು ಮಂತ್ರವಾದಿಯನ್ನು ಸಂಪರ್ಕಿಸಿದ್ದಾರೆ. ಈ ವೇಳೆ ಬಾಲಕಿಯ ರೋಗವನ್ನು ಗುಣಪಡಿಸಲು 51 ಬಾರಿ ಆಕೆಯ ಹೊಟ್ಟೆಗೆ ಬಿಸಿ ರಾಡ್‍ನಿಂದ ಇಟ್ಟಿದ್ದಾರೆ.

ಇದನ್ನು ಗಮನಿಸಿದ ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಮಗುವಿಗೆ ಕಬ್ಬಿಣದ ರಾಡ್‍ನಿಂದ ಚುಚ್ಚುತ್ತಿರುವುದನ್ನು ನಿಲ್ಲಿಸಲು ಆ ಮಗುವಿನ ತಾಯಿಗೆ ಮನವರಿಕೆ ಮಾಡಿದ್ದಾಳೆ. ಅದಾದ ಬಳಿಕ ಆ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದ್ದರೂ, ಉಸಿರಾಟದ ತೊಂದರೆಯಿಂದಾಗಿ 15 ದಿನಗಳ ನಂತರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ. ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ಅಲೆ- 4 ತಂಡಗಳಲ್ಲಿ ವಿಜಯ ಸಂಕಲ್ಪ ಯಾತ್ರೆ: ನಳಿನ್ ಕುಮಾರ್ ಕಟೀಲ್

ಈ ಬಗ್ಗೆ ವೈದ್ಯರು ಮಾತನಾಡಿ, ಉಸಿರಾಟದ ತೊಂದರೆ ಕಾಣಿಸಿಕೊಂಡಾಗ ಆ ಮಗುವಿನ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದಕ್ಕೂ ಮುನ್ನವೇ ಆ ಮಗುವಿಗೆ ಸರಿಯಾದ ಚಿಕಿತ್ಸೆ ನೀಡಿದ್ದರೇ ಮಗು ಬದುಕುಳಿಯುತ್ತಿತ್ತು ಎಂದು ತಿಳಿಸಿದರು. ಇದನ್ನೂ ಓದಿ: ತುಮಕೂರಿನ HAL ಭಾರತದಲ್ಲೇ ಅತಿದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ಕೇಂದ್ರ – ಏನಿದರ ವೈಶಿಷ್ಟ್ಯ?

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027346 0 0 0
<![CDATA[ಗಾಯಕಿ ವಾಣಿ ಜಯರಾಂ ದೇಹ ಮರಣೋತ್ತರ ಪರೀಕ್ಷೆಗೆ ರವಾನೆ]]> https://publictv.in/singer-vani-jayarams-body-sent-for-postmortem/ Sat, 04 Feb 2023 11:04:58 +0000 https://publictv.in/?p=1027350 ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ಖ್ಯಾತ ಗಾಯಕಿ ವಾಣಿ ಜಯರಾಂ ಸಾವು, ಅನೇಕ ಅನುಮಾನಗಳನ್ನು ಮೂಡಿಸಿತ್ತು. ತಾವು ವಾಸಿಸುತ್ತಿದ್ದ ಮನೆಯಲ್ಲಿ ಶವವಾಗಿ ಪತ್ತೆಯಾದ ಕಾರಣದಿಂದಾಗಿ ಮರಣೋತ್ತರ ಪರೀಕ್ಷೆಗಾಗಿ ಅವರ ದೇಹವನ್ನು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಂದ ನಂತರವಷ್ಟೇ ಅವರ ಸಾವಿನ ನಿಗೂಢ ಬಹಿರಂಗವಾಗಲಿದೆ. ಸ್ಥಳೀಯರ ಪ್ರಕಾರ ವಾಣಿ ಒಬ್ಬರೇ ಮನೆಯಲ್ಲಿ ವಾಸವಿದ್ದರಂತೆ. ಮನೆಗೆಲಸದಾಕೆ ಬಂದು ಬಾಗಿಲು ಬಡಿದಾಗ, ಬಾಗಿಲು ತೆರೆದಿಲ್ಲ. ಹಾಗಾಗಿ ಪಕ್ಕದ ಮನೆಯವರಿಗೆ ತಿಳಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಬಂದು ಮನೆಯ ಬಾಗಿಲು ತೆರೆದಾಗ, ವಾಣಿ ಜಯರಾಂ ನೆಲಕ್ಕೆ ಉರುಳಿ ಬಿದ್ದಿದ್ದರು ಎಂದು ಹೇಳಲಾಗುತ್ತಿದೆ. ಅವರ ಹಣೆಗೂ ಗಾಯವಾಗಿದ್ದು, ಬಿದ್ದಿರುವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಬಿದ್ದಲ್ಲಿಯೇ ಅವರಿಗೆ ಹೃದಯಾಘಾತವಾಗಿದೆ ಎಂದು ಹೇಳಲಾಗುತ್ತಿದೆ. ಈ ಎಲ್ಲ ಅನುಮಾನಗಳಿಗೆ ಮರಣೋತ್ತರ ಪರೀಕ್ಷೆಯ ವರದಿಯೇ ಉತ್ತರವಾಗಲಿದೆ. ವಾಣಿ ಜಯರಾಂ ಒಬ್ಬರೇ ಚೆನ್ನೈನ ನುಂಗಂಬಾಕ್ಕಂನ ಹಡ್ಡೋಸ್ ರಸ್ತೆಯಲ್ಲಿರುವ ಮನೆಯಲ್ಲಿ ವಾಸವಿದ್ದರು. ಇದನ್ನೂ ಓದಿ:ರಾಮ್ ಚರಣ್ ಅದೃಷ್ಟವನ್ನೇ ಬದಲಿಸಿದ ಆರ್.ಆರ್.ಆರ್ ಚಿತ್ರ

ಕನ್ನಡವೂ ಸೇರಿದಂತೆ ಅನೇಕ ಭಾಷೆಗಳ ಚಿತ್ರಗಳಿಗೆ ಹಾಡಿದ ಹೆಗ್ಗಳಿಕೆ ಇವರದ್ದು. 1974ರಲ್ಲಿ ಪೋಷ್ಸುಮಂಗಲಿ ಚಿತ್ರದ ಮೂಲಕ ಗಾಯಕಿಯಾಗಿ ಸಿನಿಮಾ ರಂಗ ಪ್ರವೇಶಿಸಿದ್ದ ಅವರು ಹತ್ತು ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಈ ಗೀತೆಗಳಿಗಾಗಿಯೇ ಅವರಿಗೆ ಮೂರು ಬಾರಿ ರಾಷ್ಟ್ರ ಪ್ರಶಸ್ತಿ ಕೂಡ ಬಂದಿದೆ. ಮೊನ್ನೆಯಷ್ಟೇ ಕೇಂದ್ರ ಸರಕಾರ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿ ಪದ್ಮ ಭೂಷಣವನ್ನೂ ಘೋಷಿಸಿದೆ.

ಹುಟ್ಟಿದ್ದು ತಮಿಳುನಾಡಿನ ವೆಲ್ಲೋರ್ ನಲ್ಲಿ. ಬಾಲ್ಯದಿಂದಲೇ ಸಂಗೀತ ಅಭ್ಯಾಸ ಮಾಡಿದ್ದ ಅವರು, ನಂತರ ಮದ್ರಾಸ್ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದವರು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲೂ ಕೆಲಸ ಮಾಡಿದರು. ಮದುವೆಯ ನಂತರ ಮತ್ತು ಮುಂಬೈನಲ್ಲಿ ಅವರು ನೆಲೆಯೂರಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ತರಬೇತಿ ಪಡೆದರು. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಮರಾಠಿ, ಓಡಿಯಾ, ಗುಜರಾತಿ, ಬಂಗಾಳಿ ಸೇರಿದಂತೆ ಭಾರತೀಯ ನಾನಾ ಭಾಷೆಗಳ ಸಿನಿಮಾಗಳಿಗೆ ಹಾಡಿದ ಹೆಗ್ಗಳಿಕೆ ಇವರದ್ದು.   ಕನ್ನಡದಲ್ಲಿ ಅನುಭವ, ರಣರಂಗ, ಶಿವ ಮೆಚ್ಚಿದ ಕಣ್ಣಪ್ಪ, ಒಲವಿನ ಉಡುಗೊರೆ, ಮಲಯ ಮಾರುತ ಸೇರಿದಂತೆ ಐವತ್ತಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಿವರಾಜ್ ಕುಮಾರ್, ಅನಂತ್ ನಾಗ್ ಸೇರಿದಂತೆ ಹೆಸರಾಂತ ಕಲಾವಿದರ ಚಿತ್ರಕ್ಕೆ ಹಾಡಿದ ಹೆಗ್ಗಳಿಕೆ ಇವರದ್ದು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027350 0 0 0
<![CDATA[ಸಿದ್ಧಾರ್ಥ್‌ ಜೊತೆ ಕಿಯಾರಾ ಮದುವೆ, ರಾಜಸ್ಥಾನಕ್ಕೆ ಬಂದಿಳಿದ ನಟಿ]]> https://publictv.in/bride-to-be-kiara-advani-leaves-for-rajasthan-with-family/ Sat, 04 Feb 2023 11:28:21 +0000 https://publictv.in/?p=1027352 ಬಾಲಿವುಡ್‌ನ (Bollywood) ಕ್ಯೂಟ್ ಕಪಲ್ ಕಿಯಾರಾ ಅಡ್ವಾಣಿ (Kiara Advani) ಮತ್ತು ಸಿದ್ಧಾರ್ಥ್ ಮಲ್ಹೋತ್ರಾ (Siddarth Malhotra) ಮದುವೆ (Wedding) ದಿನಗಣನೆ ಶುರುವಾಗಿದೆ. ಸದ್ದಿಲ್ಲದೇ ಸೈಲೆಂಟ್ ಆಗಿ ಈ ಜೋಡಿ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಹೀಗಿರುವಾಗ ನಟಿ ಕಿಯಾರಾ ರಾಜಸ್ಥಾನಕ್ಕೆ ಬಂದಿಳಿದಿದ್ದಾರೆ. ಈ ಕುರಿತ ವೀಡಿಯೋ ಸಖತ್ ವೈರಲ್ ಆಗುತ್ತಿದೆ.

`ಷೇರ್‌ಷಾ' ಸಿನಿಮಾ ಮೂಲಕ ಸಿಕ್ಕಾಪಟ್ಟೆ ಜನಪ್ರಿಯತೆ ಪಡೆದ ಜೋಡಿ ಕಿಯಾರಾ-ಸಿದ್ಧಾರ್ಥ್ ಅವರು ಸಾಕಷ್ಟು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದರು. ಈಗ ಹಲವು ವರ್ಷಗಳ ಪ್ರೀತಿಗೆ ಮದುವೆಯೆಂಬ ಮುದ್ರೆ ಒತ್ತಲು ಈ ಜೋಡಿ ಸಜ್ಜಾಗಿದ್ದಾರೆ. ಆದರೆ ಅಧಿಕೃತವಾಗಿ ತಮ್ಮ ಮದುವೆಯ ಗುಟ್ಟನ್ನು ಎಲ್ಲೂ ಬಿಟ್ಟುಕೊಟ್ಟಿಲ್ಲ. ಇದನ್ನೂ ಓದಿ: ಸಿದ್ಧಾರ್ಥ್-ಕಿಯಾರಾ ಅವರದ್ದು ನಿಜವಾದ ಪ್ರೀತಿ ಎಂದು ಹಾಡಿ ಹೊಗಳಿದ ಕಂಗನಾ ರಣಾವತ್

 
View this post on Instagram
 

A post shared by Viral Bhayani (@viralbhayani)

ಸದ್ಯ ಕಿಯಾರಾ ರಾಜಸ್ತಾನಕ್ಕೆ ಬಂದಿಳಿರುವ ವೀಡಿಯೋ ಸದ್ದು ಮಾಡ್ತಿದೆ. ಸೆಲೆಬ್ರಿಟಿ ಡಿಸೈನರ್ ಮನೀಶ್ ಮಲ್ಹೋತ್ರಾ ಮತ್ತು ತನ್ನ ಕುಟುಂಬದ ಜೊತೆ ಕಿಯಾರಾ ವಿಮಾನ ನಿಲ್ದಾಣದಿಂದ ಬರುವಾಗ ಕ್ಯಾಮರಾ ಕಣ್ಣಿಗೆ ಸೆರೆಯಾಗಿದ್ದಾರೆ. ಇನ್ನೂ ಫೆ.4ರಿಂದ ಮದುವೆ ಶಾಸ್ತ್ರಗಳು ಶುರುವಾಗಲಿದೆ. ಫೆ.6ರಂದು ಸಿದ್ಧಾರ್ಥ್-ಕಿಯಾರಾ ಮದುವೆಯಾಗುತ್ತಿದ್ದಾರೆ. ರಾಜಸ್ಥಾನದ ಸೂರ್ಯಗಡನಲ್ಲಿ ಅದ್ದೂರಿಯಾಗಿ ಮದುವೆ ನಡೆಯಲಿದೆ.

 
View this post on Instagram
 

A post shared by Viral Bhayani (@viralbhayani)

ಸಿದ್-ಕಿಯಾರಾ ಮದುವೆಗೆ 100 ಜನ ಅತಿಥಿಗಳನ್ನ ಕರೆಯಲಾಗಿದೆ. ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ `ಷೇರ್‌ಷಾ' ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027352 0 0 0
<![CDATA[ಮುತಾಲಿಕ್ ವಿರುದ್ಧ ಅಭ್ಯರ್ಥಿ ಹಾಕಿದ್ರೆ ಸಿ.ಟಿ.ರವಿ ವಿರುದ್ಧವೂ ಅಭ್ಯರ್ಥಿ : ಶ್ರೀರಾಮಸೇನೆ ಎಚ್ಚರಿಕೆ]]> https://publictv.in/sri-ram-sena-warns-if-bjp-candidate-is-placed-against-pramod-muthalik-candidate-against-ct-ravi-too/ Sat, 04 Feb 2023 11:17:30 +0000 https://publictv.in/?p=1027354 ಚಿಕ್ಕಮಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ (Udupi) ಜಿಲ್ಲೆಯ ಕಾರ್ಕಳ ಕ್ಷೇತ್ರದಲ್ಲಿ ಶ್ರೀರಾಮಸೇನೆ (Sri Rama Sene) ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ವಿರುದ್ಧ ಬಿಜೆಪಿ (BJP) ಅಭ್ಯರ್ಥಿ ಹಾಕದಂತೆ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ರಂಜಿತ್‌ ಶೆಟ್ಟಿ ಒತ್ತಾಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಮೋದ್ ಮುತಾಲಿಕ್  ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸೂಕ್ತ ವ್ಯಕ್ತಿಯೆಂದು ನಿರ್ಧಾರವಾಗಿದೆ. ಹಾಗಾಗಿ ಈ ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧಿಸದೆ ಪ್ರಮೋದ್ ಮುತಾಲಿಕ್ ಅವರನ್ನು ಬೆಂಬಲಿಸುವಂತೆ ಆಗ್ರಹಿಸಿದ್ದಾರೆ. ಒಂದು ವೇಳೆ, ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಹಿಂದೂ ಸಂಘಟನೆಗಳು ಗಂಭೀರ ನಿಲುವು ತೆಗೆದುಕೊಳ್ಳುತ್ತೇವೆ. ಸಿ.ಟಿ ರವಿಯ (CT Ravi) ವಿರುದ್ಧವೂ ಅಭ್ಯರ್ಥಿಯನ್ನು ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಮುತಾಲಿಕ್ 47 ವರ್ಷಗಳಿಂದ ಮನೆ ಬಿಟ್ಟು ಬ್ರಹ್ಮಚಾರಿಯಾಗಿ ಸಮಾಜವೇ ಕುಟುಂಬ, ದೇಶವೇ ನನ್ನ ಮನೆ ಎಂದು ದೇಶ, ಧರ್ಮಕ್ಕಾಗಿ ಹೋರಾಡುತ್ತಿದ್ದಾರೆ. ಈ ಹಿಂದೆ ಬಹಳಷ್ಟು ರಾಜಕೀಯ ಅವಕಾಶವಿದ್ದಾಗಲೂ ತಿರಸ್ಕರಿಸಿದ್ದರು. ‌ಭ್ರಷ್ಟಾಚಾರ, ಹಿಂದೂ ವಿರೋಧಿ ನೀತಿ, ಹಿಂದೂ ನಾಯಕರು ಮತ್ತು ಕಾರ್ಯಕರ್ತರ ಕಡೆಗಣನೆ, ಅನವಶ್ಯಕ ದೂರು ದಾಖಲು ಮುಂತಾದ ರೀತಿಯಲ್ಲಿ ವ್ಯವಸ್ಥೆ ಹದಗೆಟ್ಟಿದೆ. ಹಾಗಾಗಿ ಪ್ರಾಮಾಣಿಕ, ಬದ್ಧತೆಯ ಜನಪ್ರತಿನಿಧಿಗಳನ್ನು ಸಮಾಜ ನಿರೀಕ್ಷಿಸುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ನ್ಯುಮೋನಿಯಾ ಚಿಕಿತ್ಸೆ ಎಂದು 3 ತಿಂಗಳ ಮಗುವಿನ ಹೊಟ್ಟೆಗೆ 51 ಬಾರಿ ಕಾದ ರಾಡ್ ಇಟ್ರು!

ಬಿಜೆಪಿ ಬೆಳವಣಿಗೆಯಲ್ಲಿ ಪ್ರಮೋದ್ ಮುತಾಲಿಕ್ ಪಾತ್ರವೂ ಇದೆ. ಉತ್ತರ ಕರ್ನಾಟಕ, ಕರಾವಳಿಯಲ್ಲಿ ಬಿಜೆಪಿ ನೆಲೆಯೂರಲು ಅವರೇ ಕಾರಣ ಎನ್ನುವುದು ಸಮಾಜಕ್ಕೆ ತಿಳಿದಿದೆ. ಹಾಗಾಗಿ ಪ್ರಮೋದ್ ಮುತಾಲಿಕ್ ಅವರನ್ನು ಬೆಂಬಲಿಸುವಂತೆ ಒತ್ತಾಯಿಸಿದರು. ಇದನ್ನೂ ಓದಿ: ಹಾಸನದಲ್ಲಿ ಜೆಡಿಎಸ್ 2 ವಿಕೆಟ್ ಪತನ- ಕಾಂಗ್ರೆಸ್ ಸೇರ್ತಾರಾ ಶಿವಲಿಂಗೇಗೌಡ, ಎಟಿಆರ್?

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027354 0 0 0
<![CDATA[ಚುನಾವಣೆಗೂ ಮೊದಲೇ ಆಪರೇಷನ್ ನ್ಯೂ ಸ್ಟಾರ್- ಬಿಜೆಪಿ ಹೊಸ ಅಸ್ತ್ರ]]> https://publictv.in/operation-new-star-before-the-elections/ Sat, 04 Feb 2023 11:49:29 +0000 https://publictv.in/?p=1027356 ಬೆಂಗಳೂರು: ಬಿಜೆಪಿ ಹೈಕಮಾಂಡ್ (BJP HighCommand) ನಿಂದ ಆಪರೇಷನ್ ನ್ಯೂ ಸ್ಟಾರ್ ತಂತ್ರ ಶುರುವಾಗಿದೆ. ಟಾರ್ಗೆಟ್ 30 ಟಾಸ್ಕ್ ಪಡೆದಿರುವ ರಾಜ್ಯ ಬಿಜೆಪಿ ನಾಯಕರು, ಫೆಬ್ರವರಿಯೊಳಗೆ ಕಾಂಗ್ರೆಸ್ ಟಿಕೆಟ್ (Congress Ticket) ಘೋಷಣೆ ಮಾಡುವುದನ್ನೇ ಕಾಯುತ್ತಿದ್ದಾರೆ ಎನ್ನಲಾಗಿದೆ. ಅಲ್ಲಿ ಟಿಕೆಟ್ ಸಿಗದವರಿಗೆ ಗಾಳ ಹಾಕುವ ಬಗ್ಗೆ ಮೆಗಾ ಪ್ಲಾನ್ ನಡೆದಿದ್ದು, ಅಲ್ಲಿ ಸಿಗದಿದ್ದವರಿಗೆ ಇಲ್ಲಿ ಆಸೆ ಎಂಬ ಹೊಸ ಅಸ್ತ್ರ ಅಂತೆ.

ಕನಿಷ್ಠ 30 ಕ್ಷೇತ್ರಗಳ ಮೇಲೆ ಬಿಜೆಪಿ ಕಣ್ಣು ಹಾಕಿದೆ ಎನ್ನಲಾಗಿದೆ. ಕಾಂಗ್ರೆಸ್ ಬಂಡಾಯಕ್ಕೆ 'ಕೈ' ಹಾಕಿದ್ರೆ ಬಿಜೆಪಿಗೆ ಬಂಪರ್ ಬೆಳೆ ಎಂಬ ಲೆಕ್ಕಚಾರ. ಅಲ್ಲಿ ಟಿಕೆಟ್ ಸಿಗದಿದ್ದವರಿಗೆ ಇಲ್ಲಿ ನಿಗಮ ಮಂಡಳಿ, ಎಂಎಲ್‍ಸಿ ಆಸೆ ತೋರಿಸಿ ಎಂಬುದು ಬಿಜೆಪಿ ಹೈಕಮಾಂಡ್ ತಂತ್ರ. ಮಾರ್ಚ್‍ನಲ್ಲಿ ಬಿಜೆಪಿ ಟಿಕೆಟ್ ಘೋಷಣೆ ಬಗ್ಗೆ ಬಿಜೆಪಿ ಹೈಕಮಾಂಡ್ ಸಂದೇಶ ರವಾನಿಸಿದೆ. ಅದಕ್ಕೂ ಮುನ್ನ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದ್ರೆ ಬಿಜೆಪಿ ತಂತ್ರ ಆಪರೇಷನ್ ನ್ಯೂ ಸ್ಟಾರ್ ಎನ್ನಲಾಗಿದೆ. ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದ್ರೆ ಕನಿಷ್ಠ 30 ಕ್ಷೇತ್ರಗಳನ್ನ ಟಾರ್ಗೆಟ್ ಮಾಡಿಕೊಳ್ಳಿ ಎಂದು ಹೈಕಮಾಂಡ್ ಸೂಚಿಸಿದೆ ಎಂಬುದು ಮೂಲಗಳ ಮಾಹಿತಿ. ಇದನ್ನೂ ಓದಿ: ಮುತಾಲಿಕ್ ವಿರುದ್ಧ ಅಭ್ಯರ್ಥಿ ಹಾಕಿದ್ರೆ ಸಿ.ಟಿ.ರವಿ ವಿರುದ್ಧವೂ ಅಭ್ಯರ್ಥಿ : ಶ್ರೀರಾಮಸೇನೆ ಎಚ್ಚರಿಕೆ

ಬಂಡಾಯ ಶಮನಕ್ಕೂ ಮುನ್ನವೇ ಕೈ ಟಿಕೆಟ್ ವಂಚಿತರನ್ನ ಬಿಜೆಪಿಗೆ ಸೆಳೆಯಿರಿ. ಅಲ್ಲಿ ಟಿಕೆಟ್ ವಂಚಿತರಿಗೆ ಸಾಧ್ಯವಾದ್ರೆ ನಮ್ಮಲ್ಲಿ ಟಿಕೆಟ್ ಕೊಡೋಣ, ಇಲ್ಲದಿದ್ದರೆ ಪರ್ಯಾಯ ಸ್ಥಾನ ಕೊಡೋಣ. ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸ್ಟ್ರಾಂಗ್ ಇದ್ದರೆ ಎಂಎಲ್‍ಸಿ ಸ್ಥಾನಮಾನ ಕೊಡುವ ಭರವಸೆ ಕೊಡಿ ಎಂಬುದು ಬಿಜೆಪಿ ಹೈಕಮಾಂಡ್‍ನ ಪ್ಲ್ಯಾನ್ ಎನ್ನಲಾಗಿದೆ. ಬಿಜೆಪಿ ಹೈಕಮಾಂಡ್‍ನಿಂದ ಆಪರೇಷನ್ ನ್ಯೂ ಸ್ಟಾರ್ ಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಟಿಕೆಟ್ ವಂಚಿತರಾಗಿ ಕಾಂಗ್ರೆಸ್ ಬಂಡಾಯಗಾರರೇ ಬಿಜೆಪಿಗೆ ಬಂಡವಾಳನಾ..? ಬಿಜೆಪಿ ತಂತ್ರಕ್ಕೆ ಕಾಂಗ್ರೆಸ್ ಬಳಿ ತಿರುಗುಬಾಣ ಅಸ್ತ್ರ ಏನಾದ್ರೂ ಇದೆಯಾ...? ಎಂಬುದನ್ನ ಕಾದುನೋಡಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027356 0 0 0
<![CDATA[ಅಪ್ಪು ಸರ್‌ ಮಾಡಿಸಿರುವ ಮದುವೆ ಎಲ್ಲಾ ಸೂಪರ್‌ ಹಿಟ್‌]]> https://publictv.in/olle-huduga-pratham-talks-about-puneeth-rajkumar/ Sat, 04 Feb 2023 11:38:24 +0000 https://publictv.in/?p=1027362

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027362 0 0 0
<![CDATA[ಸ್ವಲ್ಪ ದಿನ ಸುಮ್ನಿರಿ ರಮೇಶ್ ಎಂದ ಅಮಿತ್ ಶಾ ಸೂತ್ರ ಏನು?]]> https://publictv.in/karnataka-election-2023-ramesh-jarkiholi-meets-amit-shah-what-is-the-formula/ Sat, 04 Feb 2023 12:06:00 +0000 https://publictv.in/?p=1027364 ಬೆಂಗಳೂರು: ರಮೇಶ್ ಜಾರಕಿಹೊಳಿ (Ramesh Jarakiholi) ‘ಸಿಡಿ’ಮದ್ದಿನ ಯುದ್ಧ ಚುನಾವಣೆ ತನಕ ಫಿಕ್ಸ್ ಎನ್ನಲಾಗಿದೆ. ಡಿಕೆಶಿಗೆ ಮೂರು ತಿಂಗಳ ಸಿಡಿ ಅಸ್ತ್ರದ ಕಾಟ ಕೊಡಲು ಪ್ಲ್ಯಾನ್ ನಡೆದಿದ್ದು, ಅಮಿತ್ ಶಾ (Amit Shah) ಕೂಡ ಸಿಡಿ ಪ್ರಚಾರ ಯುದ್ಧಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಅಂತಾ ದೆಹಲಿಯಲ್ಲಿ (New Delhi) ಬಿಸಿ ಬಿಸಿ ಚರ್ಚೆ ಆಗುತ್ತಿದೆ. ದೆಹಲಿಯಲ್ಲಿ ಅಮಿತ್ ಶಾ ಮುಂದೆ ನಡೆದ ಮಾತುಕತೆಯ ಎಕ್ಸ್‌ಕ್ಲೂಸಿವ್ ಡಿಟೇಲ್ಸ್ ಪಬ್ಲಿಕ್ ಟಿವಿಗೆ (Public TV) ಲಭ್ಯವಾಗಿದೆ.

ದೆಹಲಿಯಲ್ಲಿ ರಮೇಶ್ ಜಾರಕಿಹೊಳಿಗೆ ಸಮಾಧಾನ ಸೂತ್ರ ಸಿದ್ಧಪಡಿಸಿ ಕಳುಹಿಸಿದ್ದಾರೆ ಅಮಿತ್ ಶಾ. ಕೇಸ್ ಲೀಗಲ್ ಫಿಟ್ ಆಗಿರಬೇಕು. ಮಾರ್ಚ್ ತನಕ ಕಾಯಬೇಕು. ಏಕಾಏಕಿ ಸಿಬಿಐ ತನಿಖೆಗೆ ಕೊಡಿ ಎಂದರೆ ಆಗಲ್ಲ, ವೇಯ್ಟ್! ಮಾರ್ಚ್ ತನಕ ಕಾಯೋಣ, ಚುನಾವಣೆ ಕೂಡ ಹತ್ತಿರ ಬರುತ್ತೆ ಆಗ. ನಾವು ಕೂಡ ಲೀಗಲ್ ಓಪಿನಿಯನ್ ಕೇಳುತ್ತೇವೆ ಬಳಿಕ ಮುಂದುವರಿಯೋಣ ಎಂದು ರಮೇಶ್ ಜಾರಕಿಹೊಳಿಗೆ ಅಮಿತ್ ಶಾ ಸಮಾಧಾನದ ಮಾತು ಹೇಳಿ ಕಳುಹಿಸಿದ್ದಾರೆ ಎನ್ನಲಾಗಿದೆ. ಆದರೆ ಡಿಕೆಶಿ ವಿರುದ್ಧ ಪೊಲಿಟಿಕಲ್‌ ಚಾರ್ಚ್‌ಶೀಟ್ ದಾಳಿ ಬಗ್ಗೆ ಬೇಡ ಎನ್ನದ ಶಾ, ರಾಜಕೀಯ ಗೇಮ್ ಪ್ಲ್ಯಾನ್ ಮಾಡಿದ್ದಾರಂತೆ.

ಆದರೆ ಡಿಕೆಶಿ ವಿರುದ್ಧ ಪೊಲಿಟಿಕಲ್ ಫೈಟ್ ಏನಿದೆಯೋ ಅದನ್ನ ಮಾಡಿ, ಪಾರ್ಟಿ ಮಧ್ಯಪ್ರವೇಶ ಮಾಡಲ್ಲ. ನಮ್ಮ ಪಾರ್ಟಿಯ ಕೆಲವರು ನಿಮ್ಮ ಜೊತೆಗೆ ನಿಲ್ಲಬಹುದು, ನಾವು ಬೇಡ ಎನ್ನಲ್ಲ. ಆದರೆ ಸಿಬಿಐ ತನಿಖೆ ಬಗ್ಗೆ ನಾವು ಮಾರ್ಚ್‌ನಲ್ಲಿ ಡಿಸೈಡ್ ಮಾಡೋಣ ಎಂದು ಶಾ ಹೇಳಿದ್ದಾರಂತೆ. ಇನ್ನೂ ಅಮಿತ್ ಶಾ ಮಾರ್ಚ್ ಸುಳಿವಿಗೆ ಖುಷಿಯಾಗಿಯೇ ಆಯ್ತು ಸರ್ ಎಂದಿದ್ದಾರಂತೆ ರಮೇಶ್ ಜಾರಕಿಹೊಳಿ. ಇದನ್ನೂ ಓದಿ: ಮುತಾಲಿಕ್ ವಿರುದ್ಧ ಅಭ್ಯರ್ಥಿ ಹಾಕಿದ್ರೆ ಸಿ.ಟಿ.ರವಿ ವಿರುದ್ಧವೂ ಅಭ್ಯರ್ಥಿ : ಶ್ರೀರಾಮಸೇನೆ ಎಚ್ಚರಿಕೆ

ಹಾಗಾಗಿ ಚುನಾವಣೆ ಮುಗಿಯುವ ತನಕ ಡಿಕೆಶಿ ವಿರುದ್ಧ ಮುಗಿಬೀಳಲು ರಮೇಶ್‌ ಜಾರಕಿಹೊಳಿ ಪ್ಲ್ಯಾನ್ ಮಾಡಿದ್ದು, ಡಿಕಶಿಗೆ ಫೆಬ್ರವರಿ ಟು ಏಪ್ರಿಲ್ ಕಡೆ ತನಕವೂ ಸಿಡಿ ಕಾಟ ಬಹುತೇಕ ಫಿಕ್ಸ್ ಆಗುತ್ತಾ!? ಎಂಬುದಕ್ಕೆ ಕಾಲವೇ ಉತ್ತರಿಸಬೇಕಿದೆ. ಇದನ್ನೂ ಓದಿ: ಹಾಸನದಲ್ಲಿ ಜೆಡಿಎಸ್ 2 ವಿಕೆಟ್ ಪತನ- ಕಾಂಗ್ರೆಸ್ ಸೇರ್ತಾರಾ ಶಿವಲಿಂಗೇಗೌಡ, ಎಟಿಆರ್?

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027364 0 0 0
<![CDATA[ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆದೊಯ್ಯುತ್ತಿದ್ದ ಪೊಲೀಸ್‍ನ ಕಿವಿ ಕಚ್ಚಿದ]]> https://publictv.in/man-bites-off-police-officers-ear-inside-cop-car-at-kerala/ Sat, 04 Feb 2023 12:41:19 +0000 https://publictv.in/?p=1027370 ತಿರುವನಂತಪುರಂ: ರಸ್ತೆ ಅಪಘಾತಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಬಂಧಿಸಿ ಪೊಲೀಸ್ ವಾಹನದಲ್ಲಿ (Police Station) ಠಾಣೆಗೆ ಕರೆದೊಯ್ಯುತ್ತಿರುವಾಗ ಆತ ಸಬ್ ಇನ್ಸ್‌ಪೆಕ್ಟರ್‌ನ ಕಿವಿಯನ್ನು (Ear) ಕಚ್ಚಿದ ಘಟನೆ ಕೇರಳದ (Kerala) ಕಾಸರಗೋಡಿನಲ್ಲಿ ನಡೆದಿದೆ.

ಘಟನೆಯಲ್ಲಿ ಕಾಸಗೋಡಿನ ಟೌನ್ ಪೊಲೀಸ್ ಠಾಣೆಯ ಎಸ್‍ಐ ವಿಷ್ಣಪ್ರಸಾದ್ ಗಾಯಗೊಂಡಿದ್ದು, ಅವರನ್ನು ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿ ಸ್ಟೇನಿ ರೋಡ್ರಿಗಸ್ ಬೈಕ್ ಅಪಘಾತಕ್ಕಿಡಾಗಿತ್ತಯ. ಗಸ್ತು ತಿರುಗುತ್ತಿದ್ದ ಪೊಲೀಸ್ ಸಿಬ್ಬಂದಿ ಸ್ಟೇನಿಯನ್ನು ವಶಕ್ಕೆ ಪಡೆದಿದ್ದಾರೆ. ನಂತರ ಆತನನ್ನು ಪೊಲೀಸ್ ಠಾಣೆಗೆ ಕರೆ ತರುವಾಗ ಎಸ್‍ಐ ವಾಹನದ ಮುಂದಿನ ಸೀಟಿನಲ್ಲಿ ಕುಳಿತಿದ್ದರು. ಇದನ್ನೂ ಓದಿ: ಮುತಾಲಿಕ್ ವಿರುದ್ಧ ಅಭ್ಯರ್ಥಿ ಹಾಕಿದ್ರೆ ಸಿ.ಟಿ.ರವಿ ವಿರುದ್ಧವೂ ಅಭ್ಯರ್ಥಿ : ಶ್ರೀರಾಮಸೇನೆ ಎಚ್ಚರಿಕೆ

ಈ ವೇಳೆ ಹಿಂದೆ ಕುಳಿತಿದ್ದ ಸ್ಟೇನಿ ಕೋಪದಲ್ಲಿ ವಿಷ್ಣು ಪ್ರಸಾದ್ ಅವರ ಬಲ ಕಿವಿಯನ್ನು ಕಚ್ಚಿ ಗಾಯಗೊಳಿಸಿದ್ದಾನೆ. ತಕ್ಷಣ ಎಸ್‍ಐ ಅನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಸ್ಟೇನಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಚುನಾವಣೆಗೂ ಮೊದಲೇ ಆಪರೇಷನ್ ನ್ಯೂ ಸ್ಟಾರ್- ಬಿಜೆಪಿ ಹೊಸ ಅಸ್ತ್ರ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027370 0 0 0
<![CDATA[ಸಿದ್ದರಾಮಯ್ಯ ಈ ಬಾರಿಯೂ ಗೆಲ್ಲಲಿ ಅಂತ ಆಶಿಸುವೆ: ಸುಧಾಕರ್]]> https://publictv.in/minister-sudhakar-lashesh-out-at-siddaramaiah-in-chikkaballapur/ Sat, 04 Feb 2023 12:54:05 +0000 https://publictv.in/?p=1027371 ಚಿಕ್ಕಬಳ್ಳಾಪುರ: ಸಿದ್ದರಾಮಣ್ಣನವರೇ ನನ್ನನ್ನ ಸೋಲಿಸೋದು ಪಕ್ಕಕ್ಕೆ ಇಡಿ. ಇದು ನಿಮ್ಮ ಅಂತಿಮಯಾತ್ರೆ ಇದು ನಿಮಗೆ ಕೊನೆ ಚುನಾವಣೆ. ನಾನು ನಿಮ್ಮ ರೀತಿಯಲ್ಲಿ ಹೇಳೋದಿಲ್ಲ. ಈ ಸಲನೂ ನೀವು ಗೆಲ್ಲರಿ ನಾನು ಸೋಲಿ ಅಂತ ಹೇಳಲ್ಲ. ಯಾಕೆ ಅಂದ್ರೆ ನಾನು 5 ವರ್ಷ ನಿಮ್ಮ ಜೊತೆ ವಿಶ್ವಾಸದಿಂದ ಇದ್ದೆ. ನಿಮ್ಮ ಭಾಷೆ ನಂಗೂ ಬಳಸಕ್ಕೆ ಬರುತ್ತೆ ನಾನು ಹಳ್ಳಿಯವನೇ. ನೀವು ಹೇಳ್ತಿರಲ್ಲ ವ್ಯಂಗ್ಯವಾಗಿ ಮಾತಾಡಿದ್ರೆ..! ಏಕವಚನದಲ್ಲಿ ಮಾತನಾಡಿದ್ರೂ ಕೂಡ ಜನರ ಸಿಂಪತಿ ಗಳಿಸೋಕೆ ಹಳ್ಳಿ ಭಾಷೆಯಲ್ಲಿ ಮಾತನಾಡ್ತಿರಲ್ಲ. ಆ ಹಳ್ಳಿ ಭಾಷೆ ನಿಮಗಿಂತ ನನಗೆ ಚೆನ್ನಾಗಿ ಬರುತ್ತೆ. ಆದರೆ ನಮ್ಮ ಮನೆಯಲ್ಲಿ ನನಗೆ ಸಂಸ್ಕಾರ ಕಲಿಸಿದ್ದಾರೆ. ನಾನು ಆ ರೀತಿ ಮಾತಾಡಲ್ಲ ಅಂತ ಪರೋಕ್ಷವಾಗಿ ಸಿದ್ದರಾಮಯ್ಯಗೆ ಸಂಸ್ಕಾರ ಇಲ್ಲ ಎಂದು ಸಚಿವ ಸುಧಾಕರ್ (Sudhakar) ಕಿಡಿಕಾರಿದರು.

ಚಿಕ್ಕಬಳ್ಳಾಪುರ (Chikkaballapur) ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಸ್ತ್ರೀಶಕ್ತಿ ಸಂಘಗಳಿಗೆ ಬಡ್ಡಿ ರಹಿತ ಸಾಲ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಸುಧಾಕರ್, ನಾನು ವೈಯಕ್ತಿಕ ದ್ವೇಷ ಮಾಡಲ್ಲ. ಆದರೆ ಚಿಕ್ಕಬಳ್ಳಾಪುರದಲ್ಲಿ ನಡೆದ ಪ್ರಜಾಧ್ವನಿ ಕಾರ್ಯಕ್ರಮ ಪ್ರಜೆಗಳ ಧ್ವನಿ ಆಗಿರಲಿಲ್ಲ. ಸುಧಾಕರ್ ತೆಗಳಲು ಮಾಡಿದ ಧ್ವನಿ ಆಗಿತ್ತು ವೈಯುಕ್ತಿಕವಾಗಿ ಟಾರ್ಗೆಟ್ ಮಾಡಿದ್ರು. ಸಿದ್ದರಾಮಯ್ಯನವರು ಮಾತನಾಡಿ ದಮ್ಮಯ್ಯ ಸುಧಾಕರ್ ನ ಸೋಲಿಸಿ ಅಂತ ಕೈ ಮುಗಿದು ಕೇಳಿಕೊಂಡ್ರು. ಇದೇ ಬಾಯಲ್ಲಿ 2013-2018 ರವರೆಗೆ 16 ಸಲ ಬಂದಿದ್ರಲ್ಲಾ ಸಿದ್ದರಾಮಯ್ಯ (Siddaramaiah) ನವರೇ. 223 ಕ್ಷೇತ್ರದಲ್ಲಿ ನಂಬರ್ ಒನ್ ಶಾಸಕ ಸುಧಾಕರ್ ಅಂತಿದ್ರಲ್ಲಾ. ಅವಾಗ ನೀವು ಯಾವ ಸಿದ್ದರಾಮಯ್ಯ ಆಗಿದ್ದೀರಿ..? ಅಂತ ಪ್ರಶ್ನೆ ಮಾಡಿದರು. ಇದನ್ನೂ ಓದಿ: ಸ್ವಲ್ಪ ದಿನ ಸುಮ್ನಿರಿ ರಮೇಶ್ ಎಂದ ಅಮಿತ್ ಶಾ ಸೂತ್ರ ಏನು?

ಈಗ ಏನೇ ಮಾಡಿ ಸುಧಾಕರ್ ಸೋಲಿಸಬೇಕು ಅಂತೀರಾ..? ಯಾವ ಕಾರಣಕ್ಕೆ ಸೋಲಿಸಬೇಕು ಅಂತ ಹೇಳಿ. ಬಡವರಿಗೆ 22000 ಉಚಿತ ನಿವೇಶನ ಕೊಟ್ಟಿರೋದಕ್ಕೆ ಸೋಲಿಸಬೇಕಾ..? ಪ್ರತಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಿರೋದಕ್ಕೆ ಸೋಲಿಸಬೇಕಾ..? ಡಿಕೆಶಿ (DK Shivakumar) ವಿರುದ್ಧ ಹೋರಾಟ ಮಾಡಿ ಮೆಡಿಕಲ್ ಕಾಲೇಜು ತಂದನಲ್ಲ ಅದಕ್ಕೆ ಸೋಲಿಸಬೇಕಾ..? ಕಾರಣ ಹೇಳಬೇಕಲ್ವಾ ಅಂತ ಟಾಂಗ್ ನೀಡಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027371 0 0 0
<![CDATA[ದೇವರ ದರ್ಶನ ಪಡೆದುಕೊಂಡ ಮರಳುವಾಗ ಕಂಟೇನರ್, ಕ್ರೂಸರ್ ವಾಹನ ಅಪಘಾತ- ಮಹಿಳೆ ಸಾವು]]> https://publictv.in/container-cruiser-vehicle-accident-in-belagavi-woman-dies/ Sat, 04 Feb 2023 13:07:28 +0000 https://publictv.in/?p=1027376 ಚಿಕ್ಕೋಡಿ: ದೇವರ ದರ್ಶನ ಪಡೆದುಕೊಂಡು ಮರಳುವಾಗ ಕಂಟೇನರ್ ಹಾಗೂ ಕ್ರೂಸರ್ ವಾಹನಗಳ ನಡುವೆ ಅಪಘಾತ (Accident) ಸಂಭವಿಸಿದ ಪರಿಣಾಮ ಓರ್ವ ಮಹಿಳೆ (Woman) ಸಾವನ್ನಪ್ಪಿದ್ದು, 6 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನ ಘಟನಟ್ಟಿ ಕ್ರಾಸ್ ಬಳಿ ನಡೆದಿದೆ.

ವಿಜಯಪುರ ಸಿಂದಗಿ ತಾಲೂಕಿನ ಚಿಕ್ಕ ಯರಗಲ್ಲ (ಕೇಡಿ) ಗ್ರಾಮಸ್ಥರ ಕ್ರೂಸರ್ ವಾಹನಕ್ಕೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ದೇವಕಿ ನಿಂಗಣ್ಣ ಕೀಚಡಿ (65) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ವೇಳೆ 6 ಮಂದಿಗೆ ಗಂಭೀರ ಗಾಯಗಳಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆದೊಯ್ಯುತ್ತಿದ್ದ ಪೊಲೀಸ್‍ನ ಕಿವಿ ಕಚ್ಚಿದ

ಗಂಭೀರವಾಗಿ ಗಾಯಗೊಂಡ ಗಾಯಾಳಯಗಳನ್ನು ನೆರೆಯ ರಾಜ್ಯ ಮಹಾರಾಷ್ಟ್ರ ಮೀರಜ್ ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೂಳಿದ ಗಾಯಾಳುಗಳಿಗೆ ಅಥಣಿ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಯಭಾಗ ತಾಲೂಕಿನ‌ ಸುಪ್ರಸಿದ್ಧ ಚಿಂಚಲಿ ಮಾಯಕ್ಕ ದೇವಿ ದರ್ಶನ ಪಡೆದುಕೊಂಡು ಮರುಳುವಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಈ ಬಾರಿಯೂ ಗೆಲ್ಲಲಿ ಅಂತ ಆಶಿಸುವೆ: ಸುಧಾಕರ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027376 0 0 0
<![CDATA[ಸನ್ನಿ ಲಿಯೋನ್ ಗೆ ಆತಂಕ ಮೂಡಿಸಿದ ಬಾಂಬ್ ಸ್ಫೋಟ]]> https://publictv.in/sunny-leone-was-worried-about-the-bomb-blast/ Sat, 04 Feb 2023 13:13:56 +0000 https://publictv.in/?p=1027380 ಬಾಲಿವುಡ್ ನ ಹಾಟ್ ತಾರೆ ಸನ್ನಿ ಲಿಯೋನ್ ಪಾಲ್ಗೊಳ್ಳಬೇಕಿದ್ದ ಫ್ಯಾಷನ್ ಶೋ ಕಾರ್ಯಕ್ರಮದ ಸಮೀಪದಲ್ಲೇ ಬಾಂಬ್ ಸ್ಪೋಟವಾಗಿ ಆತಂಕ ಸೃಷ್ಟಿಯಾಗಿದೆ. ಇಂದು ಸನ್ನಿ ಲಿಯೋನ್ ಮಣಿಪುರದ ರಾಜಧಾನಿ ಹಟ್ಟಾ ಕಾಂಗ್ಜೆಬುಂಗ್ ಪ್ರದೇಶದಲ್ಲಿ ನಡೆಯುತ್ತಿದ್ದ ಫ್ಯಾಷನ್ ಶೋ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿತ್ತು. ಅಷ್ಟರಲ್ಲೇ ಈ ಸ್ಫೋಟ ಸಂಭವಿಸಿ ಆತಂಕ ಮೂಡಿಸಿದೆ.

ಸ್ಫೋಟ ಸಂಭವಿಸಿದ ಕುರಿತು ಅಧಿಕಾರಿಯೊಬ್ಬರು ಖಚಿತ ಪಡಿಸಿದ್ದು, ಶನಿವಾರ ಬೆಳಗ್ಗೆ 6.30ರ ಹೊತ್ತಿಗೆ ಸನ್ನಿ ಲಿಯೋನ್ ಭಾಗಿಯಾಗಬೇಕಿದ್ದ ಸ್ಥಳದಿಂದ ನೂರು ಮೀಟರ್ ಅಂತರದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ. ಅದು ಪ್ರಬಲ ಸ್ಫೋಟವಾದ್ದರಿಂದ ಕೂಡಲೇ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮತ್ತು ಕಟ್ಟೆಚ್ಚರ ವಹಿಸಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಸಿದ್ಧಾರ್ಥ್-ಕಿಯಾರಾ ಅವರದ್ದು ನಿಜವಾದ ಪ್ರೀತಿ ಎಂದು ಹಾಡಿ ಹೊಗಳಿದ ಕಂಗನಾ ರಣಾವತ್

ಈ ಘಟನೆಯಿಂದ ಯಾವುದೇ ರೀತಿಯ ಜೀವಹಾನಿ ಯಾಗಿಲ್ಲವೆಂದು ತಿಳಿದು ಬಂದಿದ್ದು, ಸಂಬಂಧಿಸಿದ ಘಟನೆ ಕುರಿತಂತೆ ಶೋಧ ಕಾರ್ಯ ಮುಂದುವರೆದಿದೆ. ಫ್ಯಾಷನ್ ಶೋ ಆಯೋಜಕರು ಸನ್ನಿ ಲಿಯೋನ್ ಅವರಿಗೆ ಈ ಮಾಹಿತಿ ನೀಡಿದ್ದು, ತಮ್ಮ ಕಾರ್ಯಕ್ರಮಕ್ಕೆ ಯಾವುದೇ ತೊಂದರೆ ಆಗುವುದಿಲ್ಲವೆಂದು ತಿಳಿಸಿದ್ದಾರೆ. ಅಲ್ಲದೇ ಭದ್ರತೆಯನ್ನು ಹೆಚ್ಚಿಸಿರುವ ಕುರಿತು ಮಾಹಿತಿಯನ್ನು ಅವರು ನೀಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027380 0 0 0
<![CDATA[ದಿನ ಭವಿಷ್ಯ 05-02-2023]]> https://publictv.in/daily-horoscope-05-02-2023/ Sun, 05 Feb 2023 00:30:44 +0000 https://publictv.in/?p=1027324 ಸಂವತ್ಸರ – ಶುಭಕೃತ್ ಋತು - ಶಿಶಿರ ಅಯನ - ಉತ್ತರಾಯಣ ಮಾಸ – ಮಾಘ ಪಕ್ಷ – ಶುಕ್ಲ ತಿಥಿ – ಪೌರ್ಣಮಿ ನಕ್ಷತ್ರ - ಪುಷ್ಯ ರಾಹುಕಾಲ 04:54 PM – 06:21 PM ಗುಳಿಕಕಾಲ 03:27 PM – 04:54 PM ಯಮಗಂಡಕಾಲ 12:33 PM – 02:00 PM ಮೇಷ: ಕಾರ್ಯಕ್ಷೇತ್ರದಲ್ಲಿ ಒತ್ತಡ, ಭಯ ಭೀತಿ ನಿವಾರಣೆ, ಗುರು ಹಿರಿಯರಲ್ಲಿ ಭಕ್ತಿ ವೃಷಭ: ದೂರ ಪ್ರಯಾಣದ ಸಾಧ್ಯತೆ, ದುಃಖದಾಯಕ ಪ್ರಸಂಗಗಳು, ದ್ರವ್ಯನಾಶ ಮಿಥುನ: ಆರ್ಥಿಕ ಪರಿಸ್ಥಿತಿ ಉತ್ತಮ, ಅನಾರೋಗ್ಯ, ವಿವಾಹ ಯೋಗ ಕರ್ಕಾಟಕ: ದಾಯಾದಿ ಕಲಹ, ಇಲ್ಲಸಲ್ಲದ ತಕರಾರು, ಸ್ತ್ರೀಯರಿಗೆ ತೊಂದರೆ ಸಿಂಹ: ಸಣ್ಣ ಮಾತಿನಿಂದ ಕಲಹ, ಆಲಸ್ಯ ಮನೋಭಾವ, ಶತ್ರು ಬಾಧೆ ಕನ್ಯಾ: ಋಣವಿಮೋಚನೆ, ಕೃಷಿಯಲ್ಲಿ ಲಾಭ, ಮನೋ ಸುಖವಿರದು ತುಲಾ: ಸಂಬಂಧಗಳಲ್ಲಿ ಉದ್ವಿಗ್ನತೆ, ಹಣಕಾಸಿನ ಮೂಲಗಳು ಚೆನ್ನಾಗಿರುತ್ತದೆ, ವಿದ್ಯಾರ್ಥಿಗಳು ಕಾಲಹರಣ ಮಾಡಬೇಡಿ ವೃಶ್ಚಿಕ: ಆಹಾರದಿಂದ ಆರೋಗ್ಯ ಸಮಸ್ಯೆ, ಸಣ್ಣಪುಟ್ಟ ತಪ್ಪುಗಳು ದೊಡ್ಡದಾಗುತ್ತವೆ , ಆರ್ಥಿಕ ಸಹಾಯ ಲಭಿಸುವುದು ಧನಸ್ಸು: ಹೆಚ್ಚು ಒತ್ತಡ, ಆಕಸ್ಮಿಕ ಧನಾಗಮ, ಆತುರದ ನಿರ್ಧಾರ ಬೇಡ ಮಕರ: ಅಜಾಗರೂಕತೆಯಿಂದ ದೂರವಿರಿ, ಅನವಶ್ಯಕ ಚರ್ಚೆಗಳನ್ನು ತಪ್ಪಿಸಬೇಕು, ಗಾಯಗೊಳ್ಳುವ ಸಾಧ್ಯತೆ ಕುಂಭ: ಮನಸ್ಸಿಗೆ ಚಿಂತೆ, ಶುಭಕಾರ್ಯಗಳ ಸಾಧ್ಯತೆ, ಉತ್ತಮ ಬುದ್ಧಿಶಕ್ತಿ, ಪರಿಹಾರ ಗೋಮಾತೆಗೆ ಆಹಾರ ನೀಡಿ ಮೀನ: ತೀರ್ಥಕ್ಷೇತ್ರ ದರ್ಶನ, ಕಾರ್ಯಸಾಧನೆ, ಸಜ್ಜನ ವಿರೋಧ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027324 0 0 0
<![CDATA[ರಾಜ್ಯದ ಹವಾಮಾನ ವರದಿ: 05-02-2023]]> https://publictv.in/karnataka-weather-report-in-05-february-2023/ Sun, 05 Feb 2023 00:20:23 +0000 https://publictv.in/?p=1027329 ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮತ್ತೆ ಚಳಿ ಅಲ್ಪ ಏರಿಕೆ ಕಾಣಲಿದೆ. ಹವಾಮಾನ ವೈಪರೀತ್ಯ ಕಾರಣ ಇಂದು ಚಳಿ ಮತ್ತು ಶೀತಗಾಳಿ ಕಾಡುವ ಸಾಧ್ಯತೆ ಇದೆ.

ವಿಪರೀತ ಚಳಿ, ತಣ್ಣನೆಯ ಸುಳಿಗಾಳಿ, ಮೋಡ ಕವಿದ ವಾತಾವರಣ, ಸುಡುವ ಬಿಸಿಲು ಬೆಂಗಳೂರು ನಗರದ ಹವಾಮಾನ ದಿನ ದಿನ ಬದಲಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ನಗರದಲ್ಲಿ ಶೀತಗಾಳಿ, ಮಂಜಿನ ಜೊತೆಗೆ ಕಡಿಮೆ ಉಷ್ಣಾಂಶ ಕೂಡ ಕಾಣುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿನ ತೀವ್ರ ವಾಯುಭಾರ ಕುಸಿತದ ಪ್ರಭಾವ ರಾಜ್ಯದ ದಕ್ಷಿಣ ಒಳನಾಡಿನ ಮೇಲೆ ಹೆಚ್ಚು ಪ್ರಭಾವ ಬೀರುವ ಸಾಧ್ಯತೆಯಿದೆ. ತಮಿಳುನಾಡಿನ 11 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಇದರ ಪರಿಣಾಮ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಸೇರಿದಂತೆ ಅನೇಕ ಕಡೆ ಚಳಿ ಮತ್ತು ಕೆಲವೊಮ್ಮೆ ಹಗುರ ಮಳೆಯಾಗುವ ಸಾಧ್ಯತೆ ಕೂಡ ಹೆಚ್ಚಾಗಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ: ಬೆಂಗಳೂರು: 29-16 ಮಂಗಳೂರು: 33-24 ಶಿವಮೊಗ್ಗ: 34-19 ಬೆಳಗಾವಿ: 33-18 ಮೈಸೂರು: 31-18 ಮಂಡ್ಯ: 33-16

weather

ಮಡಿಕೇರಿ: 29-15 ರಾಮನಗರ: 32-16 ಹಾಸನ: 30-17 ಚಾಮರಾಜನಗರ: 31-17 ಚಿಕ್ಕಬಳ್ಳಾಪುರ: 28-15

ಕೋಲಾರ: 29-15 ತುಮಕೂರು: 31-17 ಉಡುಪಿ: 34-24 ಕಾರವಾರ: 36-24 ಚಿಕ್ಕಮಗಳೂರು: 30-16 ದಾವಣಗೆರೆ: 33-19

ಹುಬ್ಬಳ್ಳಿ: 33-20 ಚಿತ್ರದುರ್ಗ: 31-18 ಹಾವೇರಿ: 30-20 ಬಳ್ಳಾರಿ: 33-20 ಗದಗ: 33-19 ಕೊಪ್ಪಳ: 32-20

ರಾಯಚೂರು: 32-19 ಯಾದಗಿರಿ: 32-15 ವಿಜಯಪುರ: 32-18 ಬೀದರ್: 31-15 ಕಲಬುರಗಿ: 34-17 ಬಾಗಲಕೋಟೆ: 33-19

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027329 0 0 0
<![CDATA[ಬೆಂಗಳೂರಲ್ಲಿ ಮತ್ತೊಂದು ಹಿಟ್ & ರನ್ ಕೇಸ್ - ಕಾರು ಡಿಕ್ಕಿ, ಮೇಲಿಂದ ಹಾರಿದ ಯುವತಿ]]> https://publictv.in/bbmp-commissioner-tushar-girinath-reacts-on-hit-and-run-case-near-rv-college/ Sat, 04 Feb 2023 13:21:47 +0000 https://publictv.in/?p=1027375 ಬೆಂಗಳೂರು: ವಿದ್ಯಾರ್ಥಿನಿಯೊಬ್ಬಳು ಎಂದಿನಂತೆ ಕಾಲೇಜಿಗೆ ಹೋಗುತ್ತಿದ್ದಾಗ ನಡೆದ ಘನಘೋರ ಅಪಘಾತದಿಂದ ಆಸ್ಪತ್ರೆ ಸೇರಿದ್ದಾರೆ. ರಸ್ತೆ ದಾಟುತ್ತಿದ್ದಾಗ ಕಾರೊಂದು ಡಿಕ್ಕಿ (Car Accident) ಹೊಡೆದಿದ್ದು, ಯುವತಿ ಎತ್ತರಕ್ಕೆ ಹಾರಿಬಿದ್ದಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯ ಬೆಚ್ಚಿಬೀಳುವಂತಿದೆ.

ವಿದ್ಯಾರ್ಥಿನಿಯನ್ನು ಸ್ವಾತಿ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಮೂಲದ ಈಕೆ ಮೈಸೂರು ಬೆಂಗಳೂರು ಹೈವೇಯಲ್ಲಿರುವ ಪಿಜಿನಲ್ಲಿ ಇದ್ದರು. ಅದೇ ರಸ್ತೆಯಲ್ಲಿರೋ ಬಿಮ್ಸ್ ಕಾಲೇಜಿನಲ್ಲಿ ಮೊದಲ ವರ್ಷದ ಎಂಬಿಎ ಓದುತ್ತಿದ್ದರು. ಫೆಬ್ರವರಿ 2ರ ಮಧ್ಯಾಹ್ನ 1.30ರ ವೇಳೆಗೆ ಮೈಸೂರು ರಸ್ತೆ ಪಟ್ಟಣಗೆರೆ ಮೆಟ್ರೋ ನಿಲ್ದಾಣ (Metro Station) ಬಳಿಯ ಆರ್.ವಿ ಕಾಲೇಜು ಮುಂಭಾಗ ರಸ್ತೆ ದಾಟುತ್ತಿದ್ದ ಸ್ವಾತಿಗೆ, ಕೆಂಗೇರಿ ಕಡೆಯಿಂದ ಬಂದ ಕೆಂಪು ಕಾರು ಡಿಕ್ಕಿ ಹೊಡೆದಿದೆ. ಕೆಎ 51 ಎಂಎಚ್ 7575 ನಂಬರಿನ ಕಾರನ್ನು ಕೃಷ್ಣಭಾರ್ಗವ್ ನಿರ್ಲಕ್ಷ್ಯದಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ರಭಸಕ್ಕೆ ಸ್ವಾತಿ ಕಾರಿನಿಂದ ಮೇಲೆ ಹಾರಿ ಪಲ್ಟಿ ಹೊಡೆದು ಬಿದ್ದಿದ್ದಾರೆ. ಬೆನ್ನು, ಕಾಲು ಮೊಳೆ ಮುರಿದಿದ್ದು, ತಲೆಗೂ ತೀವ್ರ ಪೆಟ್ಟು ಬಿದ್ದಿದೆ. ತಕ್ಷಣವೇ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಮಾಡಿದ ಕಾರು ಚಾಲಕ ಕೃಷ್ಣಭಾರ್ಗವ್ ಆರ್.ಆರ್.ಕಾಲೇಜಿನಲ್ಲಿ ಮೊದಲ ವರ್ಷದ ಎಂಬಿಬಿಎಸ್ ಓದುತ್ತಿದ್ದಾನೆ. ಅಪಘಾತ ಬಳಿಕ ಕಾರು ನಿಲ್ಲಿಸದೇ ಯೂ ಟರ್ನ್ ಮಾಡಿಕೊಂಡು ಆರ್.ವಿ ಕಾಲೇಜಿನೊಳಗೆ ಹೋಗಿಬಿಟ್ಟಿದ್ದ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಆತನನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ದೇವರ ದರ್ಶನ ಪಡೆದುಕೊಂಡ ಮರಳುವಾಗ ಕಂಟೇನರ್, ಕ್ರೂಸರ್ ವಾಹನ ಅಪಘಾತ- ಮಹಿಳೆ ಸಾವು

ಘಟನೆಗೆ ಬಿಬಿಎಂಪಿ ಹಾಗೂ ಟ್ರಾಫಿಕ್ ಪೊಲೀಸರ ನಿರ್ಲಕ್ಷ್ಯ ಕಾರಣ ಎನ್ನಲಾಗ್ತಿದೆ. ಯಾಕಂದ್ರೆ ಕೆಂಗೇರಿ ಕಡೆಯಿಂದ ಬರುವ ರಸ್ತೆಯಲ್ಲಿ ಮೊದಲು ಹಂಪ್ ಹಾಕಲಾಗಿತ್ತು. 8 ತಿಂಗಳ ಹಿಂದೆ ಪ್ರಧಾನಿ ಮೋದಿ (Narendra Modi) ಇದೇ ಮಾರ್ಗವಾಗಿ ಬಂದಾಗ ಹಂಪ್ ಅನ್ನ ತೆಗೆದುಹಾಕಲಾಗಿದೆ. ಅಲ್ಲದೇ ಸಿಗ್ನಲ್ ಕೂಡ ಅಳವಡಿಸಿಲ್ಲ. ಹಾಗಾಗಿ ವಾಹನಗಳು ಅತಿ ವೇಗದಿಂದ ಬಂದು ಈ ರೀತಿಯ ಅಪಘಾತಗಳು ಸಂಭವಿಸುತ್ತಿವೆ ಎಂದು ವಿದ್ಯಾರ್ಥಿಗಳು ಆರೋಪಿಸುತ್ತಿದ್ದಾರೆ.

ಘಟನೆಗೆ ಪ್ರತಿಕ್ರಿಯೆ ಕೊಟ್ಟಿರುವ ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿವಿಐಪಿ ಮೂವ್‍ಮೆಂಟ್ ಆದ್ಮೇಲೆ ಟ್ರಾಫಿಕ್‍ನವರು ಹೇಳಿದಂತೆ ಹಂಪ್ ಹಾಕುತ್ತಿದ್ದೇವೆ. ಇವತ್ತು ಘಟನೆ ನಡೆದಿರುವ ಜಾಗಕ್ಕೆ ಹಂಪ್ ಹಾಕುವಂತೆ ಟ್ರಾಫಿಕ್‍ನವರು ಮನವಿ ಕೊಟ್ಟಿರೋದು ಗೊತ್ತಿಲ್ಲ. ಇದನ್ನ ವಿಚಾರಣೆ ಮಾಡ್ತೇವೆ ಎಂದಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027375 0 0 0
<![CDATA[ಸಿದ್ದಗಂಗೆ, ಆದಿ ಚುಂಚನಗಿರಿ ಗುರುಗಳ ಪರಮ ಶಿಷ್ಯ, ಅಭಿವೃದ್ಧಿ ಜಪ ಮಾಡೋನು: ಸೋಮಣ್ಣ]]> https://publictv.in/minister-v-somanna-reaction-about-cd-politics/ Sat, 04 Feb 2023 14:00:34 +0000 https://publictv.in/?p=1027389 ಚಾಮರಾಜನಗರ: ನನಗೆ ಸಿ.ಡಿ-ಪಾಡಿ ಯಾವುದೂ ಗೊತ್ತಿಲ್ಲ. ನಾನು ಸಿದ್ದಗಂಗೆ, ಆದಿ ಚುಂಚನಗಿರಿ ಗುರುಗಳ ಪರಮ ಶಿಷ್ಯ, ಈ ಬಗ್ಗೆ ನಂಗೆ ಏನೂ ಗೊತ್ತಿಲ್ಲ. ಇದರಲ್ಲಿ ನಾನು ಎಲ್ ಬೋರ್ಡ್ ಎಂದು ಸಚಿವ ವಿ. ಸೋಮಣ್ಣ (V Somanna) ಹೇಳಿದ್ದಾರೆ.

ಸಿಡಿ ರಾಜಕಾರಣ (CD Politics) ದ ಬಗ್ಗೆ ಚಾಮರಾಜನಗರದಲ್ಲಿ ಪ್ರತಿಕ್ರಿಯಿಸಿದ ಅವರು, ನೀವು ಯಾವ ಪ್ರಶ್ನೆ ಯಾರಿಗೆ ಕೇಳಬೇಕು ಅಂತಾ ಕೇಳ್ದೆ ನನ್ನನ್ನು ಕೇಳಿದ್ರೆ ಹೇಗೆ? ರಾಂಗ್ ಡೈರಕ್ಷನ್‍ನಲ್ಲಿ ಕೇಳಿದ್ರೆ ನಾನೇನು ಹೇಳಲಿ? ನಾನು ಅಭಿವೃದ್ಧಿ ಜಪ ಮಾಡೋನು, ನನ್ನ ಕೇಳಿದ್ರೆ ಸುಖವಿಲ್ಲ, ದಯಮಾಡಿ ಯಾರ್ಯಾರೂ ಸಂಬಂಧಪಟ್ಟೋರು ಇದ್ದಾರೋ ಅವರನ್ನು ಕೇಳಿ ಮಾಹಿತಿ ತಗೊಳ್ಳಿ ಎಂದರು.

ತಮ್ಮ ರಕ್ತದ ಕಣಕಣದಲ್ಲೂ ಕಾಂಗ್ರೆಸ್ ಇದೆಯೆಂಬ ಎಚ್.ವಿಶ್ವನಾಥ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ವಿಶ್ವನಾಥ್ (H Vishwanath) ಬುದ್ದಿಜೀವಿ, ಹಳ್ಳಿ ಹಕ್ಕಿ, ಅವರಿಗೆ ಒಳ್ಳೆಯದಾಗಲಿ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ಈ ಬಾರಿಯೂ ಗೆಲ್ಲಲಿ ಅಂತ ಆಶಿಸುವೆ: ಸುಧಾಕರ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027389 0 0 0
<![CDATA[ಪತ್ನಿಯನ್ನು ಕೊಂದು ದೇಹದ ಮೇಲೆ ಉಪ್ಪು ಹಾಕಿ ಯಾರಿಗೂ ಅನುಮಾನ ಬರದಂತೆ ತರಕಾರಿ ಬೆಳೆದ!]]> https://publictv.in/vegetable-vendor-strangles-wife-to-death-covers-body-with-salt-grows-crop-on-burial-site-in-uttar-pradesh-ghaziabad/ Sat, 04 Feb 2023 13:46:39 +0000 https://publictv.in/?p=1027390 ಲಕ್ನೋ: ವ್ಯಕ್ತಿಯೊಬ್ಬ ಹೊಲವೊಂದರಲ್ಲಿ ಪತ್ನಿಯನ್ನು (Wife) ಕೊಂದು ಆಕೆಯ ಶವವನ್ನು ಹೂತಿಟ್ಟ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ಪ್ರದೇಶದಲ್ಲಿ ನಡೆದಿದೆ.

ದಿನೇಶ್ ಬಂಧಿತ ಆರೋಪಿ. ದಿನೇಶ್ ತರಕಾರಿ ಬೆಳೆಗಾರನಾಗಿದ್ದ. ದಿನೇಶ್ ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿದ್ದ. ಈ ಹಿನ್ನೆಲೆಯಲ್ಲಿ ಕೋಪಗೊಂಡ ದಿನೇಶ್ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಶವವನ್ನು ಒಂದು ದಿನ ಮನೆಯಲ್ಲಿಟ್ಟು ಹೊಲದಲ್ಲಿ ಹೂತಿದ್ದಾನೆ.

ಅಷ್ಟೇ ಅಲ್ಲದೇ ಶವ ಬೇಗನೇ ಕೊಳೆಯಲಿ ಎಂದು 30 ಕೆ.ಜಿ ಉಪ್ಪನ್ನು (Salt) ದೇಹದ ಮೇಲೆ ಹಾಕಿದ್ದ. ಅದಾದ ಬಳಿಕ ಕೊಲೆಯನ್ನು ಮುಚ್ಚಿ ಹಾಕಲು, ಶವವನ್ನು ಹೂತು ಹಾಕಿರುವುದು ಯಾರಿಗೂ ಅನುಮಾನ ಬರಬಾರದೆಂದು ಶವವನ್ನು ಹೂತು ಹಾಕಿದ್ದ ಸ್ಥಳದಲ್ಲಿ ತರಕಾರಿಗಳನ್ನು (Vegetable) ಬೆಳೆದಿದ್ದ.

ಅದಾದ ಕೆಲ ದಿನಗಳ ನಂತರ ದಿನೇಶ್ ತನ್ನ ಪತ್ನಿ ಕಾಣೆ ಆಗಿದ್ದಾಳೆ ಎಂದು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದಾಗ ದಿನೇಶ್ ತನ್ನ ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿ ಆಕೆಯನ್ನು ಕೊಲೆ ಮಾಡಿರುವುದಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ದೇವರ ದರ್ಶನ ಪಡೆದುಕೊಂಡ ಮರಳುವಾಗ ಕಂಟೇನರ್, ಕ್ರೂಸರ್ ವಾಹನ ಅಪಘಾತ- ಮಹಿಳೆ ಸಾವು

ಘಟನೆಗೆ ಸಂಬಂಧಿಸಿ ಪೊಲೀಸರು ದಿನೇಶ್‍ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತನ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಬೆಂಗಳೂರಲ್ಲಿ ಮತ್ತೊಂದು ಹಿಟ್ & ರನ್ ಕೇಸ್ – ಕಾರು ಡಿಕ್ಕಿ, ಮೇಲಿಂದ ಹಾರಿದ ಯುವತಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027390 0 0 0
<![CDATA[ಎರಡು ದಿನದಲ್ಲಿ 14 ಕೋಟಿ ಟ್ರಾಫಿಕ್ ದಂಡ ಸಂಗ್ರಹ]]> https://publictv.in/14-crore-traffic-fine-collection-in-two-days-at-bengaluru/ Sat, 04 Feb 2023 14:58:49 +0000 https://publictv.in/?p=1027394 ಬೆಂಗಳೂರು: ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚಿವೆ. ಇವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಜೊತೆಗೆ ಕಾನೂನು ಪ್ರಾಧಿಕಾರ ಉತ್ತಮ ಹೆಜ್ಜೆ ಇಟ್ಟಿದೆ. ದಂಡ (Traffic Fine) ಪಾವತಿಸುವವರಿಗೆ 50 ರಿಯಾಯ್ತಿ ನೀಡಿ, ವಾಹನ ಸವಾರರಿಗೆ ಅನುಕೂಲ ಕಲ್ಪಿಸಿದೆ.

ಎಲ್ಲಾ ಗ್ರಾಹಕರು ಇದರ ಲಾಭ ಪಡೆಯಬೇಕು ಎಂದು ಬೆಳಗಾವಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ (Mustafa Hussain) ಸಲಹೆ ನೀಡಿದ್ದಾರೆ. ಇದಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ವಾಹನ ಸವಾರರು ಕೇವಲ ಎರಡೇ ದಿನದಲ್ಲಿ 14 ಕೋಟಿ ದಂಡ ಪಾವತಿಸಿದ್ದಾರೆ. ಇಲ್ಲಿಯವರೆಗೆ 30 ಲಕ್ಷ ಕೇಸ್ ಕ್ಲಿಯರ್ ಮಾಡಿಕೊಂಡಿದ್ದಾರೆ.

1.70 ಕೋಟಿ ಕೇಸ್ ಕ್ಲಿಯರ್ ಆಗಬೇಕಿದೆ. ಫೆಬ್ರವರಿ 11ರವರೆಗೂ ಟೈಮ್ ಇದೆ. ಬೊಕ್ಕಸಕ್ಕೆ ಭರಪೂರ ಆದಾಯ ನಿರೀಕ್ಷೆ ಮಾಡಲಾಗಿದೆ. ಇದನ್ನೂ ಓದಿ: ಟ್ರಾಫಿಕ್‌ ದಂಡಕ್ಕೆ ಶೇ.50 ಡಿಸ್ಕೌಂಟ್‌ – ಯಾವುದಕ್ಕೆ ಎಷ್ಟು?

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027394 0 0 0
<![CDATA[ಉಚಿತ ಸೀರೆ ಪಡೆಯಲು ನೂಕುನುಗ್ಗಲು - ನಾಲ್ವರು ಮಹಿಳೆಯರು ಸಾವು]]> https://publictv.in/4-women-killed-in-stampede-during-saree-distribution-event-in-tamil-nadu/ Sat, 04 Feb 2023 14:22:35 +0000 https://publictv.in/?p=1027395 ಚೆನ್ನೈ: ಉಚಿತ ಸೀರೆಯನ್ನು (Saree) ಪಡೆಯಲು ನೂಕು ನುಗ್ಗಲು ಉಂಟಾಗಿ, ಕಾಲ್ತುಳಿತದಿಂದ ನಾಲ್ವರು ವೃದ್ಧ ಮಹಿಳೆಯರು (Women) ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡ ಘಟನೆ ತಮಿಳುನಾಡಿನ (Tamil Nadu) ತಿರುಪತ್ತೂರು ಜಿಲ್ಲೆಯ ವನ್ನಿಯಂಬಾಡಿ ಬಳಿ ನಡೆದಿದೆ.

ಸೀರೆ ವಿತರಣಾ ಕಾರ್ಯಕ್ರಮದ ವೇಳೆ ಈ ಘಟನೆ ಸಂಭವಿಸಿದೆ. ತೈಪೂಸಂ ಹಬ್ಬದ ಮುನ್ನ ಅಯ್ಯಪ್ಪನ್ ಎಂಬಾತ ಉಚಿತ ಸೀರೆ ವಿತರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಟೋಕನ್‍ಗಳನ್ನು ಸಂಗ್ರಹಿಸಲು ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿದ್ದರು.

ಉಚಿತ ಸೀರೆ ಪಡೆಯಲು ನೂಕು ನುಗ್ಗಲು ಉಂಟಾಗಿದೆ. ಈ ವೇಳೆ ಕಾಲ್ತುಳಿತಕ್ಕೆ ನಾಲ್ವರು ವೃದ್ಧ ಮಹಿಳೆಯರು ಸಾವನ್ನಪ್ಪಿದ್ದಾರೆ. ಅಷ್ಟೇ ಅಲ್ಲದೇ ಅನೇಕರು ಗಾಯಗೊಂಡಿದ್ದಾರೆ. ಜೊತೆಗೆ ಪ್ರಜ್ಞೆ ಕಳೆದುಕೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಸಿದ್ದಗಂಗೆ, ಆದಿ ಚುಂಚನಗಿರಿ ಗುರುಗಳ ಪರಮ ಶಿಷ್ಯ, ಅಭಿವೃದ್ಧಿ ಜಪ ಮಾಡೋನು: ಸೋಮಣ್ಣ

crime

ತೈಪೂಸಂ ಎಂಬುದು ತಮಿಳು ತಿಂಗಳ ಥಾಯ್‍ನಲ್ಲಿ ಹುಣ್ಣಿಮೆಯಂದು ಹಿಂದೂ ತಮಿಳು ಸಮುದಾಯದಿಂದ ಆಚರಿಸಲಾಗುವ ಹಬ್ಬವಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಮತ್ತೊಂದು ಹಿಟ್ & ರನ್ ಕೇಸ್ – ಕಾರು ಡಿಕ್ಕಿ, ಮೇಲಿಂದ ಹಾರಿದ ಯುವತಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027395 0 0 0
<![CDATA[ಬೆಂಗ್ಳೂರು ರಸ್ತೆ ಗುಂಡಿಗೆ 3 ವರ್ಷದಲ್ಲಿ 7 ಸಾವಿರ ಕೋಟಿ]]> https://publictv.in/7-thousand-crores-in-3-years-for-road-potholes-in-bengaluru/ Sat, 04 Feb 2023 15:11:15 +0000 https://publictv.in/?p=1027400 ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಬರೋಬ್ಬರಿ 7121 ಕೋಟಿ ರೂಪಾಯಿ ವೆಚ್ಚ ಮಾಡಿದೆ.

ಈ ಮೂರು ವರ್ಷಗಳಲ್ಲಿ 23 ಸಾವಿರದಿಂದ 25 ಸಾವಿರ ಗುಂಡಿಗಳನ್ನು 7,121 ಕೋಟಿ ವೆಚ್ಚದಲ್ಲಿ ಮುಚ್ಚಿದ್ದೇವೆ ಎಂದು ಬಿಬಿಎಂಪಿ (BBMP) ಹೇಳಿಕೊಂಡಿದೆ. 2019ರಲ್ಲಿ 4,297 ಕೋಟಿ, 2020ರಲ್ಲಿ 1,547 ಕೋಟಿ, 2021ರಲ್ಲಿ 1,277 ಕೋಟಿ ಹಣವನ್ನು ಬಿಬಿಎಂಪಿ ವೆಚ್ಚ ಮಾಡಿದೆ. ಮಹಾದೇವಪುರ ವಲಯದಲ್ಲಿ ಗರಿಷ್ಠ 1,456 ಕೋಟಿ ವ್ಯಯಿಸಲಾಗಿದೆ. ಇದನ್ನೂ ಓದಿ: ಎರಡು ದಿನದಲ್ಲಿ 14 ಕೋಟಿ ಟ್ರಾಫಿಕ್ ದಂಡ ಸಂಗ್ರಹ

ಅವೈಜ್ಞಾನಿಕ ಮತ್ತು ಕಳಪೆ ಕಾಮಗಾರಿಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್ (Congress) ಮಾಜಿ ಮಂತ್ರಿ ಪ್ರಿಯಾಂಕ್ ಖರ್ಗೆ, ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದು 40 ಪರ್ಸೆಂಟ್ ಕಮೀಷನ್ ಜಾತ್ರೆ, ಎಲೆಕ್ಷನ್ ರೋಡ್ ಎಂದು ಜರೆದಿದ್ದಾರೆ. ಈ ಕುರಿತ ಪ್ರಶ್ನೆಗೆ ಉತ್ತರಿಸದೇ ಕೇಂದ್ರ ಮಂತ್ರಿ ಪಿಯೂಶ್ ಗೋಯೆಲ್ (Piyush Goyal) ಜಾರಿಕೊಳ್ಳಲು ನೋಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027400 0 0 0
<![CDATA[ಸರಣಿ ಅಪಘಾತದಲ್ಲಿ ಟಾಟಾ ಏಸ್ ಚಾಲಕ ಸಾವು- ಬೈಕ್ ಸವಾರ ಅದೃಷ್ಟವಶಾತ್ ಪಾರು]]> https://publictv.in/tata-ace-and-bike-accident-in-raichur/ Sat, 04 Feb 2023 15:43:00 +0000 https://publictv.in/?p=1027407 ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಹಸಮಕಲ್ ಬಳಿ ನಡೆದ ಸಾರಿಗೆ ಬಸ್, ಟಾಟಾ ಏಸ್ (Tata Ace) ಹಾಗೂ ಬೈಕ್ ನಡುವಿನ ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾನೆ.

ಟಾಟಾ ಏಸ್ ಚಾಲಕ ದಾವಣಗೆರೆ ಮೂಲದ ಮಹಾದೇವಪ್ಪ (37) ಮೃತ ದುರ್ದೈವಿ. ಚಿಕಿತ್ಸೆ ಫಲಕಾರಿಯಾಗದೆ ಚಾಲಕ ಮಸ್ಕಿ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿ ರಸ್ತೆಯಲ್ಲಿ ನರಳಾಡುತ್ತಿದ್ದ ಚಾಲಕನನ್ನ ಆಸ್ಪತ್ರೆಗೆ ದಾಖಲಿಸಿ ಸ್ಥಳೀಯರು ಮಾನವೀಯತೆ ಮೆರೆದಿದ್ದರು.

ಸಮಯಕ್ಕೆ ಸರಿಯಾಗಿ ಅಂಬುಲೆನ್ಸ್ ಬಾರದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಅಪಘಾತ ವೇಳೆ ಬೈಕ್ ಸವಾರ ಬೈಕ್ ಬಿಟ್ಟು ಹಾರಿ ತನ್ನ ಪ್ರಾಣ ಉಳಿಸಿಕೊಂಡಿದ್ದಾನೆ. ಅಪಘಾತದಿಂದ ಬಸ್, ಬೈಕ್, ಟಾಟಾ ಏಸ್ ನಜ್ಜುಗುಜ್ಜಾಗಿವೆ. ಇದನ್ನೂ ಓದಿ: ಬೆಂಗಳೂರಲ್ಲಿ ಮತ್ತೊಂದು ಹಿಟ್ & ರನ್ ಕೇಸ್ – ಕಾರು ಡಿಕ್ಕಿ, ಮೇಲಿಂದ ಹಾರಿದ ಯುವತಿ

ಈ ಸಂಬಂಧ ಬಳಗಾನೂರ ಪೊಲೀಸ್ ಠಾಣೆ (Balganura Police Station) ಯಲ್ಲಿ ಪ್ರಕರಣ ದಾಖಲಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027407 0 0 0
<![CDATA[ಒಂಟೆಗೆ ಕಾರು ಡಿಕ್ಕಿ - ಮಂಗಳೂರಿನ ಮೂವರು ಸೇರಿ ನಾಲ್ವರು ಸೌದಿಯಲ್ಲಿ ದುರ್ಮರಣ]]> https://publictv.in/a-car-collided-with-a-camel-four-people-died-including-three-from-mangaluru/ Sat, 04 Feb 2023 15:46:31 +0000 https://publictv.in/?p=1027408 ಮಂಗಳೂರು: ಸೌದಿ ಅರೇಬಿಯಾದಲ್ಲಿ (Saudi Arabia) ನಿನ್ನೆ (ಶುಕ್ರವಾರ) ತಡರಾತ್ರಿ ನಡೆದ ಭೀಕರ ಕಾರು ಅಪಘಾತದಲ್ಲಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮೂವರು ಸೇರಿ ಒಟ್ಟು ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಸೌದಿ ಅರೇಬಿಯಾದ ರಿಯಾದ್ ಪ್ರಾಂತ್ಯದ ಖುರೈಸ್ ರಸ್ತೆಯ ಬಳಿ ಈ ಅಪಘಾತ (Accident) ಸಂಭವಿಸಿದೆ. ಅಖಿಲ್, ನಾಸಿರ್, ರಿಝ್ವಾನ್, ಶಿಹಾಬ್ ಮೃತಪಟ್ಟವರು ದುರ್ದೈವಿಗಳು. ಇದರಲ್ಲಿ ಮೂವರು ಮಂಗಳೂರಿನವರಾಗಿದ್ದು (Mangaluru), ಓರ್ವ ಬಾಂಗ್ಲಾ ದೇಶದವರು (Bangladesh). ಇದನ್ನೂ ಓದಿ: ಎರಡು ದಿನದಲ್ಲಿ 14 ಕೋಟಿ ಟ್ರಾಫಿಕ್ ದಂಡ ಸಂಗ್ರಹ

ನಾಲ್ವರು ಕಾರಿನಲ್ಲಿ (Car) ಹೋಗುತ್ತಿದ್ದಾಗ ಖುರೈಸ್ ರಸ್ತೆಯ ಬಳಿ ರಸ್ತೆ ದಾಟುತ್ತಿದ್ದ ಒಂಟೆಗೆ ಡಿಕ್ಕಿಯಾಗಿ ಈ ಅಪಘಾತ ನಡೆದಿದೆ. ಕಾರಿನಲ್ಲಿದ್ದವರು ಸಾಕ್ಯುಕೋ ಎಂಬ ಕಂಪನಿಯಲ್ಲಿ ನೌಕರರಾಗಿದ್ದರು. ಮೃತದೇಹಗಳನ್ನು ಅಲ್ ಹಸ್ಸಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸಂತ್ರಸ್ತ ಕುಟುಂಬವನ್ನು ಸಂಪರ್ಕಿಸಿ ಮಾಹಿತಿ ನೀಡಲಾಗಿದೆ. ಇದನ್ನೂ ಓದಿ: ಸಿದ್ದಗಂಗೆ, ಆದಿ ಚುಂಚನಗಿರಿ ಗುರುಗಳ ಪರಮ ಶಿಷ್ಯ, ಅಭಿವೃದ್ಧಿ ಜಪ ಮಾಡೋನು: ಸೋಮಣ್ಣ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027408 0 0 0
<![CDATA[ಹಿಂದೆ ದೇವೇಗೌಡರು ಕಣ್ಣೀರು ಹಾಕ್ತಿದ್ರು, ಈಗ ಕುಮಾರಸ್ವಾಮಿ]]> https://publictv.in/siddaramaiah-says-kumaraswamy-sheds-tears-whenever-he-faces-difficulty/ Sat, 04 Feb 2023 15:57:34 +0000 https://publictv.in/?p=1027423

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027423 0 0 0
<![CDATA[ರಾಜ್ಯದಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ..!]]> https://publictv.in/ct-ravi-says-bjp-will-come-to-power-in-karnataka-again/ Sat, 04 Feb 2023 16:01:21 +0000 https://publictv.in/?p=1027428

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027428 0 0 0
<![CDATA[ಜೈಲರ್ ನಿರ್ಲಕ್ಷ್ಯ - ಜೈಲಿನಿಂದ ಪರಾರಿಯಾದ ಕೈದಿಯ ಬಂಧನ]]> https://publictv.in/jailer-negligence-prisoner-escaped-from-jail-arrest-in-uttara-kannada/ Sat, 04 Feb 2023 16:26:33 +0000 https://publictv.in/?p=1027432 ಕಾರವಾರ: ಜೈಲರ್ ನಿರ್ಲಕ್ಷ್ಯದಿಂದ ಕೈದಿ (Prisoner) ಪರಾರಿಯಾಗಿದ್ದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿಯ (Sirsi) ತಾಲೂಕು ಕಾರಾಗೃಹದಲ್ಲಿ (Jail) ನಡೆದಿದೆ.

ದರೋಡೆ ಪ್ರಕರಣದಲ್ಲಿ ಕಳೆದ ವರ್ಷ ಜೈಲುಪಾಲಾಗಿದ್ದ ಯಲ್ಲಾಪುರ ಮೂಲದ ಪ್ರಕಾಶ್ ಸಿದ್ದಿ ಇಂದು (ಶನಿವಾರ) ಬೆಳಗ್ಗೆ ಆತನನ್ನು ಹೊರಕ್ಕೆ ಜೈಲರ್ ಬಿಟ್ಟಿದ್ದಾರೆ. ಈ ಅವಕಾಶವನ್ನು ಬಳಸಿಕೊಂಡ ಕೈದಿ ಪರಾರಿಯಾಗಿ ಪೊಲೀಸರಿಗೆ ತಲೆನೋವಾಗಿದ್ದನು. ಇದನ್ನೂ ಓದಿ: ಸರಣಿ ಅಪಘಾತದಲ್ಲಿ ಟಾಟಾ ಏಸ್ ಚಾಲಕ ಸಾವು- ಬೈಕ್ ಸವಾರ ಅದೃಷ್ಟವಶಾತ್ ಪಾರು crime

ಕೊನೆಗೂ ಕೈದಿ ಬಂಧನ: ಶಿರಸಿ ಸಬ್ ಜೈಲಿನಿಂದ ಪರಾರಿಯಾಗಿದ್ದ ಕೈದಿಯನ್ನು ಶಿರಸಿ ಪೋಲಿಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಶಿರಸಿ ತಾಲೂಕಿನ ಜಡ್ಡಿಮನೆ ಬಳಿ ಕೈದಿಯನ್ನು ವಶಕ್ಕೆ ಪಡೆದುಕೊಂಡಿದ್ದು ಶಿರಸಿ ಸಬ್ ಜೈಲಿಗೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಒಂಟೆಗೆ ಕಾರು ಡಿಕ್ಕಿ – ಮಂಗಳೂರಿನ ಮೂವರು ಸೇರಿ ನಾಲ್ವರು ಸೌದಿಯಲ್ಲಿ ದುರ್ಮರಣ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027432 0 0 0
<![CDATA[ಗಲಾಟೆಯ ವಿಚಾರಣೆ ಮುಗಿಸಿ ವಾಪಸ್ಸು ಹೊರಟಿದ್ದ ASI ಬೈಕ್ ಅಪಘಾತದಲ್ಲಿ ಸಾವು]]> https://publictv.in/bike-accident-in-davanagere-asi-died/ Sat, 04 Feb 2023 16:57:50 +0000 https://publictv.in/?p=1027436 ದಾವಣಗೆರೆ: ತರಳುಬಾಳು ಹುಣ್ಣಿಮೆ ಸಂದರ್ಭದಲ್ಲಿ ಬೈಕ್ ರ‍್ಯಾಲಿ ಮಾಡುತ್ತಿರುವ ಯುವಕರಿಗೆ ಹಾಗೂ ಕಾಳಪುರ ಗ್ರಾಮಸ್ಥರ ‌ನಡುವೆ ಗಲಾಟೆಯಾಗಿದ್ದು, ಇದರ ವಿಚಾರಣೆಗೆ ನಡೆಸಲು ಆಗಮಿಸಿದ್ದ ಎಎಸ್ಐ ವಾಪಸ್ಸು ಹೋಗುತ್ತಿರುವಾಗ ಬೈಕ್‌ಗಳ (Bike) ಮುಖಾಮುಖಿ ಅಪಘಾತದಲ್ಲಿ‌ (Accident) ಸಾವನ್ನಪ್ಪಿರುವ ಘಟನೆ‌ ನಡೆದಿದೆ.

ದಾವಣಗೆರೆಯ (Davanagere) ಜಗಳೂರು ಪಟ್ಟಣದ ಹೊರವಲಯದ ಚಿನ್ನು ಡಾಬಾ ಬಳಿ ಘಟನೆ ನಡೆದಿದ್ದು, ವಿಜಯನಗರ ಜಿಲ್ಲೆಯ ಹಂಪಿ ನಿವಾಸಿಯಾಗಿರುವ ಶಬೀರ್ ಹುಸೇನ್ (59) ಅಪಘಾತದಲ್ಲಿ ಮೃತಪಟ್ಟ ಎಎಸ್‌ಐ ಆಗಿದ್ದು, ಹೊಸಪೇಟೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಕೆಲ ದಿನಗಳ ಹಿಂದೆ ಕೊಟ್ಟೂರು ತರಳುಬಾಳು ಹುಣ್ಣಿಮೆ ಮೆರವಣಿಗೆ ವೇಳೆ ಕಾಳಾಪುರದಲ್ಲಿ ಗಲಾಟೆ ನಡೆದಿತ್ತು. ಗಲಾಟೆ ವಿಚಾರವಾಗಿ ಮಾಹಿತಿ ಕಲೆ ಹಾಕಲು ಆಗಮಿಸಿದ್ದ ಶಬೀರ್ ಹುಸೇನ್ ವಿಚಾರಣೆ ಮುಗಿಸಿ ಬಳಿಕ ಮನೆಗೆ ಹೊರಟಿದ್ದರು. ಇದನ್ನೂ ಓದಿ: ಸರಣಿ ಅಪಘಾತದಲ್ಲಿ ಟಾಟಾ ಏಸ್ ಚಾಲಕ ಸಾವು- ಬೈಕ್ ಸವಾರ ಅದೃಷ್ಟವಶಾತ್ ಪಾರು

ಈ ವೇಳೆ ಪರಸ್ಪರ ಎರಡು ಬೈಕ್‌ಗಳ‌ ನಡುವೆ ಡಿಕ್ಕಿ ಹೊಡೆದ ರಭಸಕ್ಕೆ ಎಎಸ್ಐ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಇನ್ನೊಂದು ಬೈಕಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಆತನನ್ನು ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಜಗಳೂರು ತಾಲೂಕು ಆಸ್ಪತ್ರೆಗೆ ಮೃತದೇಹವನ್ನು ರವಾನೆ ಮಾಡಿದ್ದು, ಅಂಗಾಗಗಳ ದಾನಕ್ಕೆ ಕುಟುಂಬಸ್ಥರು ಸಮ್ಮತಿ ವ್ಯಕ್ತಪಡಿಸಿದ್ದರು. ಆದರೆ ಮೃತಪಟ್ಟು ಬಹಳ ಸಮಯವಾಗಿದ್ದರಿಂದ ಅಂಗಾಂಗಗಳ ದಾನಕ್ಕೆ ಸಾಧ್ಯವಾಗಲಿಲ್ಲ. ಇನ್ನು ಈ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಒಂಟೆಗೆ ಕಾರು ಡಿಕ್ಕಿ – ಮಂಗಳೂರಿನ ಮೂವರು ಸೇರಿ ನಾಲ್ವರು ಸೌದಿಯಲ್ಲಿ ದುರ್ಮರಣ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027436 0 0 0
<![CDATA[ಬಿಗ್ ಬುಲೆಟಿನ್ 04 February 2023 ಭಾಗ-2]]> https://publictv.in/big-bulletin-04-february-2023-part-2/ Sat, 04 Feb 2023 17:38:12 +0000 https://publictv.in/?p=1027441

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027441 0 0 0
<![CDATA[ಬಿಗ್ ಬುಲೆಟಿನ್ 04 February 2023 ಭಾಗ-1]]> https://publictv.in/big-bulletin-04-february-2023-part-1/ Sat, 04 Feb 2023 17:40:34 +0000 https://publictv.in/?p=1027445

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027445 0 0 0
<![CDATA[ದೈವದ ಹೆಸರಿನಲ್ಲಿ ಮಹಿಳೆಗೆ ಮದುವೆ ಅಭಯ- ಜನಾಕ್ರೋಶದ ಬೆನ್ನಲ್ಲೇ ನರ್ತಕ ಪಲಾಯನ]]> https://publictv.in/twist-in-daiva-narthaka-assuration-to-woman-in-uttarakannadas-ankola/ Sun, 05 Feb 2023 01:47:38 +0000 https://publictv.in/?p=1027454 ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೊಲದ ಅಂಬಾರಕೊಡ್ಲನಲ್ಲಿ ದೈವನರ್ತಕ ತನ್ನ ಸ್ವಾರ್ಥಕ್ಕಾಗಿ ವಿವಾಹಿತ ಮಹಿಳೆಯೊಬ್ಬಳಿಗೆ ದೈವದ ಹೆಸರಿನಲ್ಲಿ ತಾನೇ ಮದುವೆಯಾಗುವ ಅಭಯ ನೀಡಿದ ಪ್ರಕರಣವೀಗ ಜನರ ತೀವ್ರ ವಿರೋಧದ ನಂತರ ಮತ್ತೊಂದು ತಿರುವು ಪಡೆದುಕೊಂಡಿದೆ.

ಹೌದು. ದೈವನರ್ತಕರೊಬ್ಬರು ವಿವಾಹಿತ (Married Woman) ಮಹಿಳೆಯೊಬ್ಬರಿಗೆ ದೈವದ ಹೆಸರಿನಲ್ಲಿ ಮದುವೆಯಾಗುವ ಅಭಯ ನೀಡಿ ವಿವಾದಕ್ಕೆ ಕಾರಣವಾಗಿದ್ದಾರೆ. ಬದುಕಿನ ಕಷ್ಟ ಹೇಳಿಕೊಳ್ಳಲು ಬಂದ ಬೆಳಗಾವಿ ಮೂಲದ ಮಹಿಳೆಗೆ ಅಂಬಾರಕೊಡ್ಲ ಗ್ರಾಮದ ದೈವನರ್ತಕ ಚಂದ್ರಹಾಸ, ತುಂಬಿದ ಸಭೆಯಲ್ಲಿ ಮದ್ವೆ ಮಾಡಿಕೊಳ್ಳುವ ಮಾತಾಡಿರೋದು ವಿವಾದಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಇವತ್ತಿಂದ ಈಕೆ ನನ್ನ ಅರ್ಧಾಂಗಿ – ಇದು ಸತ್ಯ..ಸತ್ಯ ಮಹಿಳೆಗೆ ಮದುವೆ ಅಭಯಕೊಟ್ಟ ದೈವನರ್ತಕ

ದೈವದ ಹೆಸರಿನಲ್ಲಿ ವಿವಾಹಿತ ಮಹಿಳೆಗೆ ತಾನೇ ಮದುವೆಯಾಗುವ ಅಭಯ ನೀಡಿ ವಿವಾದಕ್ಕೆ ಜನರ ವಿರೋಧ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಅಂಕೋಲದ ಅಂಬಾರಕೊಡ್ಲನಲ್ಲಿನ ತನ್ನ ನಿವಾಸದಿಂದ ದೈವ ನರ್ತಕ ಚಂದ್ರಹಾಸ ತನ್ನ ಮೊಬೈಲ್ ಸ್ವಿಚ್ ಆಫ್ ಮಾಡಿ ಎಸ್ಕೇಪ್ ಆಗಿದ್ದಾನೆ. ಕೆಂಡದಮಾಸ್ತಿ ದುರ್ಗಾ ದೇವಸ್ಥಾನ ಖಾಲಿ ಹೊಡೆಯುತ್ತಿದ್ದು, ಸಹೋದರ ಹಾಗೂ ಆತನ ತಾಯಿ ಮಾತ್ರ ಸ್ಥಳದಲ್ಲಿದ್ದರು. ಈತ ಬೆಳಗಾವಿ ಮೂಲದ ಮಹಿಳೆಯನ್ನು ವಿವಾಹವಾಗಿದ್ದಾನೆ ಎಂಬ ಸುದ್ದಿ ಹರಡುತ್ತಿದೆ. ಈ ಕುರಿತು ಪಬ್ಲಿಕ್ ಟಿವಿ ಸ್ಥಳಕ್ಕೆ ಹೋಗಿ ವಿಚಾರಿಸಿದ್ರೆ ಆತನ ಕುಟುಂಬಸ್ಥರು ಹೇಳೋದೆ ಬೇರೆ.

ಒಂದೆಡೆ ದೈವ ನರ್ತಕನ ಮಾತುಗಳು ಸಾಕಷ್ಟು ಅನುಮಾನ ಸೃಷ್ಟಿಸಿದೆ. ಇತ್ತ ದೈವ ನರ್ತನನಿಂದ ಅಭಯ ಪಡೆದ ಬೆಳಗಾವಿಯ ವಿವಾಹಿತ ಮಹಿಳೆ ಸಹ ನಾಪತ್ತೆಯಾಗಿದ್ದಾಳೆ. ದೈವ ನರ್ತಕ ಚಂದ್ರಹಾಸನಿಗೆ ಪತ್ನಿ ಹಾಗೂ ಓರ್ವ ಮಗಳು ಸಹ ಇದ್ದಾರೆ. ಆದರೆ ಅವರು ದೂರವಿದ್ದಾರೆ. ಇವರು ದೈವ ನರ್ತನದ ವೇಳೆ ಹೇಳಿದಂತೆ ವಿವಾಹವಾಗಿದ್ದಾರೆ ಎಂಬ ಸುದ್ದಿ ಸಹ ಇದೆ. ಆದರೆ ಇದ್ಯಾವುದಕ್ಕೂ ಸ್ಪಷ್ಟ ಉತ್ತರ ಅವರ ಕುಟುಂಬದವರು ಸ್ಪಷ್ಟನೆ ನೀಡಲು ಸಿದ್ಧರಿಲ್ಲ. ಇನ್ನು ದೈವನರ್ತಕನ ವಿರುದ್ಧ ಜನಶಕ್ತಿ ವೇದಿಕೆ ವಂಚನೆ ಪ್ರಕರಣ ದಾಖಲಿಸಲು ಮುಂದಾಗಿದೆ.

ಸದ್ಯಕ್ಕಂತೂ ದೈವ ನರ್ತಕನ ವಿವಾಹಿತ ಮಹಿಳೆಗೆ ನೀಡಿದ ಅಭಯ ದೊಡ್ಡ ಸದ್ದು ಮಾಡುತ್ತಿದ್ದು ಜನರ ಆಕ್ರೋಶ ಹೆಚ್ಚಾಗಿದೆ. ಇವೆಲ್ಲವುದಕ್ಕೆ ತೆರೆಎಳೆಯಬೇಕು ಎಂದರೆ ದೈವನರ್ತಕನ ಪತ್ನಿ ಹಾಗೂ ಆತನೇ ಸ್ಪಷ್ಟನೆ ನೀಡಿ ಈ ಪ್ರಕರಣಕ್ಕೆ ತೆರೆಎಳೆಯಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027454 0 0 0
<![CDATA[ಡೆತ್ ಚೇಂಬರ್ ಆಯ್ತ ಚಾರ್ಮಾಡಿ ಘಾಟ್?- 3 ವರ್ಷಗಳಲ್ಲಿ 30ಕ್ಕೂ ಹೆಚ್ಚು ಶವಗಳು ಪತ್ತೆ]]> https://publictv.in/nearly-30-dead-bodies-found-in-charmadi-ghat-in-this-2-3-years/ Sun, 05 Feb 2023 02:13:17 +0000 https://publictv.in/?p=1027462 ಚಾಮರಾಜನಗರ: ಚಾರ್ಮಾಡಿ ಘಾಟ್ (Charmadi Ghat). ತಣ್ಣನೆಯ ಗಾಳಿ. ಮುಗಿಲೆತ್ತರದ ಬೆಟ್ಟ-ಗುಡ್ಡ. ಸದಾ ನಿಂತಲ್ಲೇ ಮೈಮರೆಯೋ ಹಸಿರ ಜಗತ್ತು. ಚಾರ್ಮಾಡಿಯಂದ್ರೆ ಪ್ರವಾಸಿಗರು ನಿಂತಲ್ಲೇ ಕರಗಿ ಹೋಗ್ತಾರೆ. ಆದರೆ ಇತ್ತೀಚೆಗೆ ಚಿಕ್ಕಮಗಳೂರಿನ ಚಾರ್ಮಾಡಿ ಘಾಟ್ ಡೆತ್ ಚೇಂಬರ್ ಆಗುತ್ತಿದೆ. 2-3 ವರ್ಷಗಳಲ್ಲಿ 30ಕ್ಕೂ ಹೆಚ್ಚು ಶವಗಳು ಪತ್ತೆ ಆಗಿವೆ.

ಚಾರ್ಮಾಡಿ ಘಾಟ್ ಕರ್ನಾಟಕ ಸೇರಿದಂತೆ ಅಕ್ಕಪಕ್ಕದ ರಾಜ್ಯಗಳ ಕಳ್ಳ-ಕಾಕರಿಗೆ ಫೇವರೆಟ್. ಮುಗಿಲೆತ್ತರದ ಬೆಟ್ಟ-ಗುಡ್ಡಗಳ ಮಧ್ಯೆ ಸಾವಿರಾರು ಅಡಿಯ ಕಂದಕವಿರೋದು ಕೊಲೆಗಡುಕರಿಗೆ ವರದಾನ. ಚೆಕ್‍ಪೋಸ್ಟ್ (CheckPost) ನಲ್ಲಿ ಪೊಲೀಸ್ರು ವಾಹನಗಳನ್ನ ಚೆಕ್ ಮಾಡದಿರೋದು ಅವರಿಗೆ ಡಬಲ್ ಪ್ಲಸ್. ಕಳೆದ ನಾಲ್ಕೈದು ವರ್ಷದಲ್ಲಿ 25ಕ್ಕೂ ಹೆಚ್ಚು ಹೆಣಗಳನ್ನ ತಂದು ಬಿಸಾಕಿದ್ದಾರೆ. ಸ್ಥಳಿಯರು ಕೂಡ ಚಾರ್ಮಾಡಿಯ ಮಧ್ಯದಲ್ಲೇ ಸ್ಟೇಷನ್ ನಿರ್ಮಿಸಿ, ಪ್ರತಿಯೊಂದು ಗಾಡಿಯನ್ನ ಸಮಗ್ರವಾಗಿ ಚೆಕ್ ಮಾಡ್ಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ದೈವದ ಹೆಸರಿನಲ್ಲಿ ಮಹಿಳೆಗೆ ಮದುವೆ ಅಭಯ- ಜನಾಕ್ರೋಶದ ಬೆನ್ನಲ್ಲೇ ನರ್ತಕ ಪಲಾಯನ

ಪೊಲೀಸರ ಗಮನಕ್ಕೂ ಬಾರದೇ ಇಲ್ಲಿ ಎಷ್ಟು ಹೆಣಗಳು ಕರಗಿ ಇದೆಯೋ ಅಥವಾ ಪ್ರಾಣಿಗಳಿಗೆ ಆಹಾರವಾಗಿವೆಯೋ ಯಾರಿಗೂ ಗೊತ್ತಿಲ್ಲ. ಯಾಕಂದ್ರೆ ಇಲ್ಲಿ ಸಿಕ್ಕ ಶವಗಳಿಗಿಂತ ಮಣ್ಣಲ್ಲಿ ಕರಗಿದ ಶವಗಳೇ ಹೆಚ್ಚು. 9 ತಿಂಗಳ ಹಿಂದಿನ ಹೆಣ ಹುಡುಕಿಕೊಂಡು ಬಂದ ಬೆಂಗಳೂರು ಪೊಲೀಸರು ಮೂರು ದಿನ ಹುಡುಕಿ ಆಗಲ್ಲಪ್ಪಾ ಅಂತ ಬರಿಗೈಲಿ ವಾಪಸ್ ಹೋಗಿದ್ದಾರೆ. ಹಾಗಾಗಿ ಸ್ಥಳಿಯರು ಕೂಡ ಬೆಳ್ತಂಗಡಿ (Belathangady) ಯ ಚಾರ್ಮಾಡಿ ಗ್ರಾಮ ಹಾಗೂ ಮೂಡಿಗೆರೆಯ ಕೊಟ್ಟಿಗೆಹಾರ ಚೆಕ್ ಪೋಸ್ಟ್ (Kottigehara Checkpost) ನಲ್ಲಿ ಬಂದೋಬಸ್ತ್ ಮಾಡಬೇಕು. ಪ್ರತಿಯೊಂದು ಗಾಡಿಯನ್ನೂ ಚೆಕ್ ಮಾಡ್ಬೇಕು. ರಾತ್ರಿ ವೇಳೆಯೂ ಚಾರ್ಮಾಡಿಯಲ್ಲಿ ಗಸ್ತು ತಿರುಗಬೇಕು. ಆಗ ಮಾತ್ರ ಇಂತಹ ಪ್ರಕರಣ ಕಂಟ್ರೋಲ್‍ಗೆ ಬರೋಕೆ ಸಾಧ್ಯ ಅಂತಾರೆ ಸ್ಥಳೀಯರು.

ಚಾರ್ಮಾಡಿ ಘಾಟ್ ಕೇವಲ ಹಸಿರು ಕಾನನ ಜಲಪಾತಗಳ ಭೋರ್ಗರೆತದ ಶಬ್ಧ ಹಾಗೂ ವಾಹನಗಳ ಹಾರನ್ ಸೌಂಡ್ ಮಾತ್ರ ಕೇಳ್ತಿಲ್ಲ. ಜೊತೆಗೆ, ಅನಾಥ ಶವಗಳ ತಾಣಗಳಾಗ್ತಿದೆ. ಇನ್ನಾದ್ರೂ ಖಾಕಿಪಡೆ ಇಲ್ಲಿ ಹೈಅಲರ್ಟ್ ಘೋಷಿಸಿ ಕೊಲೆಗಡುಕರ ಅಟ್ಟಹಾಸಕ್ಕೆ ಬ್ರೇಕ್ ಹಾಕಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027462 0 0 0
<![CDATA[ಕಾಂಗ್ರೆಸ್ ಬಿಟ್ಟು ತೆನೆ ಹೊತ್ತ ಎ.ಮಂಜು - ರೇವಣ್ಣ ವಿರುದ್ಧ ಎ.ಟಿ ರಾಮಸ್ವಾಮಿ ಬೇಸರದ ಮಾತು]]> https://publictv.in/a-manju-left-congress-and-joins-jds-in-hassan/ Sun, 05 Feb 2023 02:37:57 +0000 https://publictv.in/?p=1027470 ಹಾಸನ: ಜೆಡಿಎಸ್‍ (JDS) ನ ಭದ್ರಕೋಟೆ ಹಾಸನ ಜಿಲ್ಲೆಯಲ್ಲಿ ಹಾಲಿ ಇಬ್ಬರು ಶಾಸಕರು ಜೆಡಿಎಸ್‍ಗೆ ಗುಡ್‍ಬೈ ಹೇಳುವುದು ಬಹುತೇಕ ಖಚಿತವಾಗಿದೆ. ಈ ಮಧ್ಯೆ ಹಾಸನದಲ್ಲಿ ಅಚ್ಚರಿಯ ಬೆಳವಣಿಗೆಗಳು ನಡೆದಿದೆ.

ಹಾಸನ ಜಿಲ್ಲೆ ಜೆಡಿಎಸ್‍ನಲ್ಲಿ ಅಚ್ಚರಿ ಬೆಳವಣಿಗೆ ನಡೆಯುತ್ತಿದೆ. ಹಾಸನ ಜಿಲ್ಲೆಯ ಅರಸೀಕೆರೆ, ಅರಕಲಗೂಡು ವಿಧಾನಸಭಾ ಕ್ಷೇತ್ರ (Arakalagudu vidhanasabha Constituency) ಗಳ ಹಾಲಿ ಶಾಸಕರುಗಳಾದ ಎ.ಟಿ.ರಾಮಸ್ವಾಮಿ (A.T Ramaswamy) ಹಾಗೂ ಕೆ.ಎಂ.ಶಿವಲಿಂಗೇಗೌಡ ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಈ ಮಧ್ಯೆ 2023ರ ಚುನಾವಣೆಯಲ್ಲಿ ಅರಕಲಗೂಡು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮಾಜಿ ಸಚಿವ ಎ.ಮಂಜು (A Manju) ಅಂತ ಸ್ವತಃ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮತ್ತೊಂದೆಡೆ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಫೆ.14 ತಮ್ಮ ಹುಟ್ಟುಹಬ್ಬದ ದಿನದಂದು ಕಾಂಗ್ರೆಸ್ ಸೇರ್ಪಡೆ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಜೆಡಿಎಸ್ 2 ವಿಕೆಟ್ ಪತನ- ಕಾಂಗ್ರೆಸ್ ಸೇರ್ತಾರಾ ಶಿವಲಿಂಗೇಗೌಡ, ಎಟಿಆರ್?

ಅರಕಲಗೂಡು ಕ್ಷೇತ್ರದಲ್ಲಿ ಜೆಡಿಎಸ್‍ನಿಂದ ಎ. ಮಂಜು ಕಣಕ್ಕಿಳಿಯಲಿದ್ದಾರೆ. ಅಲ್ಲದೇ ತಮ್ಮ ಮಗನನ್ನೂ ಜೆಡಿಎಸ್‍ಗೆ ಮಂಜು ಆಹ್ವಾನಿಸಿದ್ದಾರೆ. ಕಾಂಗ್ರೆಸ್ (Congress) ತೊರೆಯಲು ಪಕ್ಷದಲ್ಲಿನ ಕಡಗಣನೆ ಅಂತ ದೂರಿದ್ದಾರೆ. ಎ.ಮಂಜು ಜೆಡಿಎಸ್ ಸೇರ್ಪಡೆ ಬೆನ್ನಲ್ಲೇ ಅರಕಲಗೂಡು ಕ್ಷೇತ್ರದಲ್ಲಿ ಕೋಲಾಹಲ ಶುರುವಾಗಿದೆ. ಶಾಸಕ ಎ.ಟಿ.ರಾಮಸ್ವಾಮಿ ಎಚ್.ಡಿ.ರೇವಣ್ಣ ವಿರುದ್ಧ ಪರೋಕ್ಷವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಯಿಯೇ ತನ್ನ ಮಗುವಿಗೆ ಹಾಲು ಕೊಡದೆ ವಿಷ ಕೊಟ್ಟರೆ ಮಗು ಹೇಗೆ ಬದುಕುತ್ತೆ..? ನನ್ನ ನಡೆ ಬಗ್ಗೆ. ಜನರ ತೀರ್ಮಾನಕ್ಕೆ ಬಿಟ್ಟಿದ್ದೀನಿ ಅಂತ ಪರೋಕ್ಷ ಟಾಂಗ್ ಕೊಟ್ಟಿದ್ದಾರೆ.

ಜೆಡಿಎಸ್‍ನ ಭದ್ರಕೋಟೆಯಲ್ಲೇ ಹಾಲಿ ಶಾಸಕರು ಪಕ್ಷ ತೊರೆಯುತ್ತಿರುವುದು ಜೆಡಿಎಸ್ ನಾಯಕರಿಗೆ ದೊಡ್ಡ ತಲೆ ನೋವಾಗಿತ್ತು. ಆದರೆ ಅರಕಲಗೂಡು ಕ್ಷೇತ್ರಕ್ಕೆ ಎ.ಟಿ.ರಾಮಸ್ವಾಮಿ ತಂದಂತೆ, ಅರಸೀಕೆರೆ ವಿಧಾನಸಭಾ ಕ್ಷೇತ್ರಕ್ಕೂ ಅಚ್ಚರಿಯ ಅಭ್ಯರ್ಥಿ ಘೋಷಣೆ ಮಾಡ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027470 0 0 0
<![CDATA[ನಾಳೆ ಮತ್ತೆ ಕರ್ನಾಟಕಕ್ಕೆ ಮೋದಿ - ಒಂದೇ ದಿನ 6 ಕಾರ್ಯಕ್ರಮಗಳಿಗೆ ಚಾಲನೆ]]> https://publictv.in/narendra-modi-visit-karnataka-on-monday/ Sun, 05 Feb 2023 02:51:52 +0000 https://publictv.in/?p=1027476 ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಫೆಬ್ರವರಿ 6 ರಂದು ರಾಜ್ಯದ ಬೆಂಗಳೂರು (Bengaluru) ಹಾಗೂ ತುಮಕೂರು (Tumkur) ಜಿಲ್ಲೆಗಳಿಗೆ ಆಗಮಿಸಲಿದ್ದು, ಹಲವು ಮಹತ್ತರ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಬೆಂಗಳೂರಿನಲ್ಲಿ ಭಾರತ ಇಂಧನ ಸಪ್ತಾಹ ಉದ್ಘಾಟಿಸಲಿದ್ದಾರೆ. ವಿವಿಧ ರಾಜ್ಯಗಳ 67 ಬಂಕ್‌ಗಳಲ್ಲಿ ಪ್ರಾಯೋಗಿಕವಾಗಿ ಶೇ.20 ಎಥೆನಾಲ್ ಮಿಶ್ರಿತ ಪೆಟ್ರೋಲ್ ವಿತರಣೆಗೂ ಚಾಲನೆ ನೀಡಲಿದ್ದಾರೆ. ಬಳಿಕ ಏಕ ಬಳಕೆ ಪ್ಲಾಸ್ಟಿಕ್‌ನಿಂದ ತಯಾರಿಸಿದ ಸಮವಸ್ತç ಬಿಡುಗಡೆ ಮಾಡಲಿದ್ದಾರೆ. ಇದನ್ನೂ ಓದಿ: ದೈವದ ಹೆಸರಿನಲ್ಲಿ ಮಹಿಳೆಗೆ ಮದುವೆ ಅಭಯ- ಜನಾಕ್ರೋಶದ ಬೆನ್ನಲ್ಲೇ ನರ್ತಕ ಪಲಾಯನ

ನಂತರ ತುಮಕೂರಿಗೆ ತೆರಳಲಿರುವ ಪ್ರಧಾನಿ ಮೋದಿ, ಗುಬ್ಬಿ ತಾಲೂಕಿನ ಬಿದರಿಳ್ಳದಲ್ಲಿ 615 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ದೇಶದ ಅತಿದೊಡ್ಡ ಹೆಲಿಕಾಪ್ಟರ್ ತಯಾರಿಕಾ ಘಟಕ ಹಾಗೂ ತುಮಕೂರು ಕೈಗಾರಿಕಾ ಟೌನ್‌ಶಿಪ್ ಉದ್ಘಾಟನೆ ನೆರವೇರಿಸಲಿದ್ದಾರೆ. ಇದನ್ನೂ ಓದಿ: ಡೆತ್ ಚೇಂಬರ್ ಆಯ್ತ ಚಾರ್ಮಾಡಿ ಘಾಟ್?- 3 ವರ್ಷಗಳಲ್ಲಿ 30ಕ್ಕೂ ಹೆಚ್ಚು ಶವಗಳು ಪತ್ತೆ

ಬಳಿಕ ತಿಪಟೂರು, ಚಿಕ್ಕನಾಯಕನಹಳ್ಳಿ ವ್ಯಾಪ್ತಿಯ ಶುದ್ಧ ಕುಡಿಯುವ ನೀರು ಒದಗಿಸುವ 2 ಜಲಜೀವನ್ ಮಿಶನ್ (Jal Jeevan Mission) ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಒಟ್ಟಿನಲ್ಲಿ ಒಂದೇ ದಿನದಲ್ಲಿ 6 ಕಾರ್ಯಕ್ರಮಗಳಲ್ಲಿ ಮೋದಿ ಮೋದಿ ಭಾಗಿಯಾಗಲಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027476 0 0 0
<![CDATA[ಕಾರ್ಯಕಾರಿಣಿಯಲ್ಲಿ ಅಚ್ಚರಿ- ಬಿಎಸ್‍ವೈ, ಬಿಎಲ್‍ಎಸ್ ಕೈಕೈ ಹಿಡಿದು ಆತ್ಮೀಯ ಚರ್ಚೆ]]> https://publictv.in/bs-yeddiyurappa-and-bl-santhosh-discuss-in-bjp-karyakarini-meeting-at-bengaluru/ Sun, 05 Feb 2023 03:17:34 +0000 https://publictv.in/?p=1027478 ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಕಾರಿಣಿ (BJP Karyakarini) ಅಪರೂಪದ ಪ್ರಸಂಗಕ್ಕೆ ಸಾಕ್ಷಿಯಾಗಿತ್ತು. ಯಾಕಂದ್ರೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ (B S Yediyurappa), ಬಿ.ಎಲ್ ಸಂತೋಷ್ (B L Santhosh) ಜುಗಲ್ ಬಂದಿ ಕಂಡುಬಂತು.

ಖುದ್ದು ಸಂತೋಷ್ ಕೈ ಹಿಡಿದು ಆತ್ಮೀಯವಾಗಿ ಬಿಎಸ್‍ವೈ ಮಾತಾಡಿಸಿದರು. ಬಿಎಸ್‍ವೈ-ಸಂತೋಷ್ ದೋಸ್ತಿ ಕಂಡು ಬಿಜೆಪಿ ಪಾಳಯದಲ್ಲಿ ಅಚ್ಚರಿ, ಕುತೂಹಲ, ದಿಗ್ಭ್ರಮೆ ಕೂಡ ಆಗಿದೆ. ಕಾರ್ಯಕರಿಣಿಗೆ ಯಡಿಯೂರಪ್ಪ ಬಂದಾಗ ಅವರನ್ನು ಕಂಡು ಬಿಎಲ್ ಸಂತೋಷ್ ಹಿಂದಿನ ಸಾಲಿಗೆ ಎದ್ದು ಹೊದ್ರು. ಇದನ್ನು ಗಮನಿಸಿದ ಬಿಎಸ್‍ವೈ ಸ್ವಲ್ಪ ಹೊತ್ತಿನ ಬಳಿಕ ಸಂತೋಷ್ ಕೈಹಿಡಿದು ನಗುತ್ತಾ ತಮ್ಮನ್ನು ಕಂಡು ಬೇರೆ ಕಡೆ ಹೋಗಿದ್ದೇಕೆಂದು ಕೇಳಿದ್ರು. ಈ ವೇಳೆ ಬಿಎಸ್‍ವೈಗೆ ಕೈಮುಗಿದು ಬಿಎಲ್ ಸಂತೋಷ್ ಉತ್ತರಿಸಿದ್ರು. ಇದನ್ನೂ ಓದಿ: ಕಾಂಗ್ರೆಸ್ ಬಿಟ್ಟು ತೆನೆ ಹೊತ್ತ ಎ.ಮಂಜು – ರೇವಣ್ಣ ವಿರುದ್ಧ ಎ.ಟಿ ರಾಮಸ್ವಾಮಿ ಬೇಸರದ ಮಾತು

ಇದರ ಮಧ್ಯೆ ಬಿಜೆಪಿಯಲ್ಲಿ ಚರ್ಚೆ ಶುರುವಾಗಿರೋದು ಏನಂದ್ರೆ ಯಡಿಯೂರಪ್ಪ ಅವರು ಪುತ್ರನಿಗೆ, ಆಪ್ತರಿಗೆ ಟಿಕೆಟ್ ಕೊಡಿಸುವ ಅನಿವಾರ್ಯತೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್‍ಗೆ ಹತ್ತಿರ ಇರುವ ಸಂತೋಷ್ ಜೊತೆ ವಿರಸ ಮರೆತು ಆತ್ಮೀಯತೆ ಬೆಳೆಸುವ ಕಸರತ್ತಾ..? ತಮ್ಮವರಿಗಾಗಿ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸಾ..? ಅಥವಾ ಒಗ್ಗಟ್ಟಿನ ಸಂದೇಶವಾ..? ಬಿಎಸ್‍ವೈ ಹಿಂದಿನ ಲೆಕ್ಕಾಚಾರ ಏನು..? ಅನ್ನೋದು ಸದ್ಯ ಬಿಜೆಪಿಯಲ್ಲಿ ಚರ್ಚೆ ಆಗ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027478 0 0 0
<![CDATA[ಸುಮಲತಾ ಜೊತೆ ನಮ್ಮ ಕಾರ್ಯಕರ್ತರು ಗುರುತಿಸಿಕೊಳ್ಳಬೇಡಿ: ಮಂಡ್ಯ ಕಾಂಗ್ರೆಸ್]]> https://publictv.in/our-workers-should-not-identify-with-sumalatha-mandya-congress/ Sun, 05 Feb 2023 03:58:42 +0000 https://publictv.in/?p=1027484 ಮಂಡ್ಯ: ಸಂಸದೆ ಸುಮಲತಾ (MP Sumalatha Ambareesh) ಜೊತೆ ಇನ್ಮುಂದೆ ಗುರುತಿಸಿಕೊಳ್ಳಬೇಡಿ, ಸುಮಲತಾ ಬೆಂಬಲಿಗರು ನಡೆಸುವ ಸಭೆಗೆ ಯಾರು ಹೋಗಬೇಡಿ. ಸುಮಲತಾ ಬೆಂಬಲಿಗರು ಕಾಂಗ್ರೆಸ್ಸಿಗರನ್ನು ನಿಮ್ಮ ಸಭೆಗೆ ಕರೆಯಲೂಬೇಡಿ ಎಂದು ಮಂಡ್ಯದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ ಗಂಗಾಧರ್ ಸೂಚನಾ ಪತ್ರವನ್ನು ಹೊರಡಿಸಿದ್ದಾರೆ.

ಸಂಸದೆ ಸುಮಲತಾ ಅಂಬರೀಶ್ ಬೆಂಬಲಿಗರ ಸಭೆ ಬಳಿಕ ಎಚ್ಚೆತ್ತಿರುವ ಮಂಡ್ಯ ಜಿಲ್ಲೆಯ ಕಾಂಗ್ರೆಸ್ (Mandya Congress) ನಾಯಕರು ಈ ರೀತಿಯ ಆದೇಶವನ್ನು ಹೊರಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಡಿ.ಕೆ ಶಿವಕುಮಾರ್ (DK Shivakumar) ವಿರುದ್ಧ ಸುಮಲತಾ ಅಂಬರೀಶ್ ವಾಗ್ದಾಳಿ ನಡೆಸಿದ್ದರು. ಇಷ್ಟಾದ್ರು ಸಹ ಕಾಂಗ್ರೆಸ್‍ನ ಕೆಲ ಮುಖಂಡರು ಸುಮಲತಾ ಅಂಬರೀಶ್ ಜೊತೆ ಹಾಗೂ ಆಪ್ತರ ಜೊತೆ ಗುರುತಿಸಿಕೊಳ್ಳುತ್ತಿರುವುದು ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತರಿಸಿದೆ. ಸುಮಲತಾ ಅವರ ಬೆಂಬಲಿಗರು ನಡೆಸುವ ಸಭೆಯಲ್ಲಿ ಕಾಂಗ್ರೆಸ್ ಮುಖಂಡರು ಭಾಗವಹಿಸುವುದು ಹಾಗೂ ಅವರ ಜೊತೆ ಗುರುತಿಸಿಕೊಳ್ಳುವುದು ಸರಿಯಲ್ಲ. ಇದನ್ನೂ ಓದಿ: ಕಾರ್ಯಕಾರಿಣಿಯಲ್ಲಿ ಅಚ್ಚರಿ- ಬಿಎಸ್‍ವೈ, ಬಿಎಲ್‍ಎಸ್ ಕೈಕೈ ಹಿಡಿದು ಆತ್ಮೀಯ ಚರ್ಚೆ

ಸುಮಲತಾ ಅವರ ರಾಜಕೀಯ ತೀರ್ಮಾನಗಳಿಗೆ ನಮ್ಮ ಪಕ್ಷದ ಅಭಿಪ್ರಾಯವಿಲ್ಲ. ಎಂಪಿ ಚುನಾವಣೆ ಬಳಿಕ ನಡೆದ ಎಲ್ಲ ಚುನಾವಣೆಗಳಲ್ಲಿ ಸುಮಲತಾ ಅವರು ತಟಸ್ಥವಾಗಿದ್ದಾರೆ. ಕಾಂಗ್ರೆಸ್ ಆ ಎಲ್ಲ ಎಲೆಕ್ಷನ್‍ಗಳಲ್ಲಿ ಹೋರಾಟ ಮಾಡಿದೆ. ಆದ್ದರಿಂದ ಅವರ ಸಭೆಗಳಿಗೆ ಹೋಗುವುದು ಸಮಂಜಸವಲ್ಲ. ಅದರ ಅವಶ್ಯಕತೆಯೂ ಇಲ್ಲ. ಸುಮಲತಾ ಅವರ ಮಾತುಗಳು ಎಲ್ಲಾ ಬಿಜೆಪಿ ಸರ್ಕಾರ (BJP Government) ಪರವಾಗಿ ಇವೆ. ಕಾಂಗ್ರೆಸ್‍ನ್ನು ಬೆಂಬಲಿಸುವ ಒಂದು ಹೇಳಿಕೆಯನ್ನು ಅವರು ಕೊಟ್ಟಿಲ್ಲ. ಹೀಗಾಗಿ ಕಾಂಗ್ರೆಸ್ ಮುಖಂಡರು ಅವರ ಸಭೆಗಳಿಗೆ ಹಾಗೂ ಅವರೊಂದಿಗೆ ಗುರುತಿಸಿಕೊಳ್ಳುವುದು ಸರಿಯಲ್ಲ ಎಂದು ಪತ್ರದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಉಲ್ಲೇಖ ಮಾಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027484 0 0 0
<![CDATA[US Fighter Jet Attack: ಚೀನಾ ಬೇಹುಗಾರಿಕಾ ಬಲೂನ್ ಹೊಡೆದುರುಳಿಸಿದ ಅಮೆರಿಕ]]> https://publictv.in/us-missile-attack-china-as-us-shoots-down-spy-balloon/ Sun, 05 Feb 2023 03:39:05 +0000 https://publictv.in/?p=1027485 ವಾಷಿಂಗ್ಟನ್: ಅಮೆರಿಕದ ದಕ್ಷಿಣ ಕೆರೊಲಿನಾದ ಅಣ್ವಸ್ತ್ರ ತಾಣಗಳ ಮೇಲೆ ಹಾರಾಟ ನಡೆಸುತ್ತಿದ್ದ ಚೀನಾ ನಿಯೋಜಿತ ಬೇಹುಗಾರಿಕಾ ಬಲೂನ್ (Chinese Spy Balloon) ಅನ್ನು ಅಮೆರಿಕ ಎಫ್‌-22 ಫೈಟರ್‌ ಜೆಟ್‌ (F-22 Fighter Jet) ಹೊಡೆದುರುಳಿಸಿದೆ ಎಂದು ಪೆಂಟಗನ್ (ಅಮೆರಿಕ ರಕ್ಷಣಾ ಇಲಾಖೆಯ ಕೇಂದ್ರ ಕಚೇರಿ) ತಿಳಿಸಿದೆ.

https://twitter.com/GrahamAllen_1/status/1622011237633490944?ref_src=twsrc%5Etfw%7Ctwcamp%5Etweetembed%7Ctwterm%5E1622011237633490944%7Ctwgr%5E07f32642f24f082fd6f28fbd69066f2040b7a056%7Ctwcon%5Es1_&ref_url=https%3A%2F%2Fwww.ndtv.com%2Fworld-news%2Fvideo-shows-moment-chinese-spy-balloon-was-downed-with-a-us-missile-3754204

ಅಮೆರಿಕದ ವಾಯು, ಅಣ್ವಸ್ತ್ರ ಹಾಗೂ ಜಲಮಾರ್ಗಗಳ ಸೂಕ್ಷ್ಮ ಪ್ರದೇಶಗಳಲ್ಲಿ ಹಾರಾಡುತ್ತಿದ್ದ ಬಲೂನ್ ಅನ್ನು ಕ್ಷಿಪಣಿ ದಾಳಿ ಮೂಲಕ ಅಮೆರಿಕ ಹೊಡೆದುರುಳಿಸಿದೆ. ಬಳಿಕ ಯುಎಸ್ ಅಧ್ಯಕ್ಷ ಜೋ ಬೈಡನ್ (Joe Biden) ಬಲೂನ್‌ ಹೊಡೆದುರುಳಿಸಿದ ಪೈಲಟ್‌ ಅನ್ನು ಅಭಿನಂದಿಸಿದ್ದಾರೆ. ಇದನ್ನೂ ಓದಿ: ಅಮೆರಿಕದ ಅಣ್ವಸ್ತ್ರ ತಾಣದ ಮೇಲೆ ಚೀನಾದ ಬೇಹುಗಾರಿಕಾ ಬಲೂನು ಹಾರಾಟ

ಬಲೂನ್ ಒಡೆದು ಹಾಕಿದ್ದನ್ನು ಸಮರ್ಥಿಸಿಕೊಂಡಿರುವ ಅಮೆರಿಕ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್, ಇದು ಉದ್ದೇಶಪೂರ್ವಕ ಮತ್ತು ಕಾನೂನುಬದ್ಧ ಕ್ರಮ ಎಂದು ಸ್ಪಷ್ಟಪಡಿಸಿದ್ದಾರೆ. ಚೀನಾದಿಂದ ಆಗಿರುವ ನಮ್ಮ ಸಾರ್ವಭೌಮತ್ವದ ಉಲ್ಲಂಘನೆಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಯುದ್ಧ ವಿಮಾನಗಳನ್ನು ಕಳುಹಿಸುತ್ತೇವೆ – ಉಕ್ರೇನ್ ಬೆಂಬಲಕ್ಕೆ ನಿಂತ ಬ್ರಿಟನ್

ಸದ್ಯ ಹೊಡೆದುರುಳಿಸಲಾಗಿರುವ ಬಲೂಲ್ ಮತ್ತು ಅದರೊಳಗಿನ ಸಾಧನಗಳನ್ನು ಪತ್ತೆ ಮಾಡಲು ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಪೆಂಟಗನ್ ಸೂಚಿಸಿದೆ. 

ಕಳೆದ ಎರಡು ದಿನಗಳ ಹಿಂದೆಯಷ್ಟೇ ಚೀನಾದ ಬೇಹುಗಾರಿಕಾ ಬಲೂನ್ ಅಮೆರಿಕದ ವಾಯುನೆಲೆಗಳ, ಅಣ್ವಸ್ತç ತಾಣಗಳ ಮೇಲೆ ಹಾರಾಟ ನಡೆಸುತ್ತಿದ್ದದ್ದು ಕಂಡುಬಂದಿತ್ತು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027485 0 0 0

Incredible HD footage of the Chinese surveillance balloon being shot down. pic.twitter.com/K1GxdcJuH1

— Graham Allen (@GrahamAllen_1) February 4, 2023]]>

Incredible HD footage of the Chinese surveillance balloon being shot down. pic.twitter.com/K1GxdcJuH1

— Graham Allen (@GrahamAllen_1) February 4, 2023]]>

Incredible HD footage of the Chinese surveillance balloon being shot down. pic.twitter.com/K1GxdcJuH1

— Graham Allen (@GrahamAllen_1) February 4, 2023]]>

Incredible HD footage of the Chinese surveillance balloon being shot down. pic.twitter.com/K1GxdcJuH1

— Graham Allen (@GrahamAllen_1) February 4, 2023]]>

Incredible HD footage of the Chinese surveillance balloon being shot down. pic.twitter.com/K1GxdcJuH1

— Graham Allen (@GrahamAllen_1) February 4, 2023]]>

Incredible HD footage of the Chinese surveillance balloon being shot down. pic.twitter.com/K1GxdcJuH1

— Graham Allen (@GrahamAllen_1) February 4, 2023]]>

Incredible HD footage of the Chinese surveillance balloon being shot down. pic.twitter.com/K1GxdcJuH1

— Graham Allen (@GrahamAllen_1) February 4, 2023]]>
<![CDATA[ಕುಮಾರಸ್ವಾಮಿ ಬುಸ್ ಬುಸ್ ತರ, ಯಾವಾಗ ಕಚ್ಚುತ್ತಾನೊ ಗೊತ್ತಿಲ್ಲ- ಏಕವಚನದಲ್ಲೇ ಜಮೀರ್ ವಾಗ್ದಾಳಿ]]> https://publictv.in/zameer-ahmed-khan-slams-hd-kumaraswamy/ Sun, 05 Feb 2023 04:06:54 +0000 https://publictv.in/?p=1027493 ಬೀದರ್: ಕುಮಾರಸ್ವಾಮಿ (HD Kumaraswamy) ಹೆಂಗೆ ಅಂದ್ರೆ ಬುಸ್... ಬುಸ್... ತರ, ಅವನು ಯಾವಾಗ ಕಚ್ಚುತ್ತಾನೊ ಗೊತ್ತಿಲ್ಲ ಎಂದು ಕೈಯಿಂದ ಹಾವಿನ ಹೆಡೆ ತೋರಿಸಿ ಶಾಸಕ ಜಮೀರ್ ಅಹಮದ್ ಖಾನ್ (Zameer Ahmed Khan) ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿಯೇ ಕಿಡಿಕಾರಿದ್ದಾರೆ.

ಹುಮ್ನಾಬಾದ್ ಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯ (Prajadhwani Yatre) ಬಹಿರಂಗ ಸಮಾವೇಶದಲ್ಲಿ ಹೆಚ್‌ಡಿಕೆ ವಿರುದ್ಧ ಕಿಡಿ ಕಾರಿದ ಜಮೀರ್, ನಾನು ದಿನದ 24 ಗಂಟೆಯಲ್ಲಿ 16 ಗಂಟೆ ಅವನ ಜೊತೆ ಇದ್ದವನು, ಇವತ್ತು ಸಿ.ಎಂ ಇಬ್ರಾಹಿಂ ಮತ್ತು ಅವರ ಪುತ್ರನನ್ನ ಕುಮಾರಸ್ವಾಮಿ ಮುಗಿಸಲು ಹೊರಟಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ನಾಳೆ ಮತ್ತೆ ಕರ್ನಾಟಕಕ್ಕೆ ಮೋದಿ – ಒಂದೇ ದಿನ 6 ಕಾರ್ಯಕ್ರಮಗಳಿಗೆ ಚಾಲನೆ

ಸಿ.ಎಂ ಇಬ್ರಾಹಿಂಗೆ (CM Ibrahim) ಕುಮಾರಸ್ವಾಮಿ ಕಿವಿಯಲ್ಲಿ ಹೂ ಇಡುತ್ತಿದ್ದು, ಫಯಾಜ್‌ಗೆ ಹುಮ್ನಾಬಾದ್ ಜೆಡಿಎಸ್ ಟಿಕೆಟ್ ಕೊಟ್ಟು ಬಲಿ ಕಾ ಬಕ್ರಾ ಮಾಡ್ತಿದ್ದಾರೆ. ಬೇಕಿದ್ದರೆ ರಾಮನಗರ, ಹಾಸನ, ಹೊಳೆನರಸಿಪುರ, ಮಂಡ್ಯ ಬಿಟ್ಟು ಕೊಡಲು ಹೇಳಿ, ಫಯಾಜ್ ಪಾಪ ಒಳ್ಳೆಯ ಹುಡುಗ, ಇಬ್ರಾಹಿಂ ಕೂಡ ತಮ್ಮ ಮಗನನ್ನ ನಿಲ್ಲಿಸಿ ಬಲಿ ಕಾ ಬಕ್ರಾ ಮಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಬಿಟ್ಟು ತೆನೆ ಹೊತ್ತ ಎ.ಮಂಜು – ರೇವಣ್ಣ ವಿರುದ್ಧ ಎ.ಟಿ ರಾಮಸ್ವಾಮಿ ಬೇಸರದ ಮಾತು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027493 0 0 0
<![CDATA[ಬೆಂಕಿ ಅವಘಡ- ಮಲಗಿದ್ದ 3ರ ಬಾಲಕಿ ಸಜೀವ ದಹನ]]> https://publictv.in/girl-burnt-alive-after-thatched-roof-of-house-catches-fire-up/ Sun, 05 Feb 2023 04:58:08 +0000 https://publictv.in/?p=1027498 ಲಕ್ನೋ: ಬೆಂಕಿ (Fire) ಅವಘಡದಿಂದ 3 ವರ್ಷದ ಬಾಲಕಿಯೊಬ್ಬಳು (Girl) ಸಜೀವ ದಹನವಾದ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ.

ನಂದಿನಿ (3) ಮೃತ ಬಾಲಕಿ. ಉತ್ತರ ಪ್ರದೇಶದ ಬಹದ್ದೂರ್‍ಪುರ ಗ್ರಾಮದ ರಾಂಬಾಬು ಎಂಬುವವರ ಹುಲ್ಲಿನ ಮನೆ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ರಾಂಬಾಬು ಅವರ ಮಗಳು ನಂದಿನಿ ಹುಲ್ಲಿನ ಛಾವಣಿಯ ಕೆಳಗೆ ಮಲಗಿದ್ದಳು. ಇದನ್ನೂ ಓದಿ: ಸುಮಲತಾ ಜೊತೆ ನಮ್ಮ ಕಾರ್ಯಕರ್ತರು ಗುರುತಿಸಿಕೊಳ್ಳಬೇಡಿ: ಮಂಡ್ಯ ಕಾಂಗ್ರೆಸ್

crime

ನೆರೆಹೊರೆಯವರು ಬೆಂಕಿ ನಂದಿಸಲು ಧಾವಿದ್ದಾರೆ. ಆದರೆ ಅಷ್ಟರಾಗಲೇ ಬೆಂಕಿಯನ್ನು ನಿಯಂತ್ರಿಸುವಷ್ಟರಲ್ಲಿ ಬಾಲಕಿ ಹಾಗೂ ಹತ್ತಿರದಲ್ಲಿ ಕಟ್ಟಿದ್ದ ಹಸು ಸುಟ್ಟು ಕರಕಲಾಗಿದೆ. ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದನ್ನೂ ಓದಿ: ಕುಮಾರಸ್ವಾಮಿ ಬುಸ್ ಬುಸ್ ತರ, ಯಾವಾಗ ಕಚ್ಚುತ್ತಾನೊ ಗೊತ್ತಿಲ್ಲ- ಏಕವಚನದಲ್ಲೇ ಜಮೀರ್ ವಾಗ್ದಾಳಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027498 0 0 0
<![CDATA[ರಾಜ್ಯಕ್ಕೆ ಮತ್ತೆ ಪ್ರಧಾನಿ ಮೋದಿ ಎಂಟ್ರಿ..!]]> https://publictv.in/prime-minister-modi-again-coming-to-the-karnataka/ Sun, 05 Feb 2023 04:41:47 +0000 https://publictv.in/?p=1027499

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027499 0 0 0
<![CDATA[ಸಂತೋಷ್ ಕೈ ಹಿಡಿದು ಮಾತನಾಡಿಸಿದ BSY]]> https://publictv.in/santosh-held-hands-and-spoke-to-bsy/ Sun, 05 Feb 2023 04:43:45 +0000 https://publictv.in/?p=1027502

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027502 0 0 0
<![CDATA[ಹೈಟೆನ್ಷನ್ ವೈರ್‌ನಡಿ ಮಸೀದಿ ನಿರ್ಮಾಣ ಆರೋಪ- ತೆರವಿಗೆ ಹಿಂದೂ ಸಂಘಟನೆಗಳ ಪಟ್ಟು]]> https://publictv.in/hindu-organisations-opposed-illeagal-mosque-construction-in-bengaluru/ Sun, 05 Feb 2023 05:19:52 +0000 https://publictv.in/?p=1027505 ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಧರ್ಮ ದಂಗಲ್ ಕಿಡಿ ನಿಧಾನಕ್ಕೆ ಕಾವೇರುತ್ತಿದೆ. ಹೈಟೆನ್ಷನ್ ವೈರ್ ಅಡಿ ಆಕ್ರಮವಾಗಿ ಮಸೀದಿ (Mosque) ನಿರ್ಮಾಣ ಆಗ್ತಿರೋ ಬಗ್ಗೆ ಹಿಂದೂ ಸಂಘಟನೆಗಳು ಆರೋಪಿಸಿದ್ದು, ತೆರವು ಮಾಡುವಂತೆ ಪಾಲಿಕೆಗೆ ದೂರು ನೀಡಿವೆ.

ಪಾಲಿಕೆ ಒಂದಾದ ಬಳಿಕ ಮತ್ತೊಂದು ವಿವಾದಗಳನ್ನು ಥಳಕು ಹಾಕಿಕೊಳ್ತಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಆಕ್ರಮವಾಗಿ ಮಸೀದಿ ನಿರ್ಮಾಣವಾಗ್ತಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಹಿಂದೂ ಸಂಘಟನೆಗಳು ಪಾಲಿಕೆ ವಿರುದ್ಧ ಸಿಡಿದೆದ್ದಿದ್ದು, ಮಸೀದಿ ತೆರವಿಗೆ ಪಟ್ಟು ಹಿಡಿದಿವೆ.

ಎಲೆಕ್ಟ್ರಾನಿಕ್ ಸಿಟಿಯ ಸಿಂಗಸಂದ್ರದಲ್ಲಿ ಕೆಪಿಟಿಸಿಎಲ್ (KPTCL) ಹೈಟೆನ್ಷನ್ ವೈರ್ ಕೆಳಗಡೆ ಮಸೀದಿ ನಿರ್ಮಾಣ ಆಗುತ್ತಿದೆ. ಈ ಬಗ್ಗೆ ಪಾಲಿಕೆ, ಕೆಪಿಟಿಸಿಎಲ್ ಗಮನ ಹರಿಸಿಲ್ಲ. ಆಕ್ರಮ ಆರೋಪದ ಹಿನ್ನೆಲೆ ಬಿಬಿಎಂಪಿ ಹಲವೆಡೆ ನೂರಾರು ದೇವಸ್ಥಾನಗಳನ್ನ ತೆರವು ಮಾಡಿದೆ. ಆದರೆ ಮಸೀದಿ ವಿಚಾರಕ್ಕೆ ಬಂದಾಗ ಬಿಬಿಎಂಪಿ (BBMP) ಈ ರೀತಿ ಸೈಲೆಂಟ್ ಆಗ್ತಿರೋದ್ಯಾಕೆ? ಹಿಂದೂ ಸಂಘಟನೆಗಳು ಬಿಬಿಎಂಪಿಗೆ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸುಮಲತಾ ಜೊತೆ ನಮ್ಮ ಕಾರ್ಯಕರ್ತರು ಗುರುತಿಸಿಕೊಳ್ಳಬೇಡಿ: ಮಂಡ್ಯ ಕಾಂಗ್ರೆಸ್

ಈ ವಿಷಯ ತಿಳಿಯುತ್ತಿದಂತೆ ಬಿಬಿಎಂಪಿ ವಿರುದ್ಧ ಹಿಂದೂ ಪರ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ಹೈಟೆನ್ಷನ್ ಲೈನ್ ಕೇಳಗೆ ಮಸೀದಿ ನಿರ್ಮಾಣವಾದ್ರು ಕ್ರಮಕೈಗೊಳ್ಳದೇ ಅಧಿಕಾರಿಗಳು ಸುಮ್ಮನಿದ್ದಾರೆ. ಇದೇ ವಿಚಾರವಾಗಿ ಬಿಬಿಎಂಪಿಗೆ ಮಸೀದಿ ತೆರವು ಮಾಡುವಂತೆ ದೂರು ನೀಡಿದ್ದಾರೆ. ಕೆಪಿಟಿಸಿಎಲ್ ಹೈಟೆನ್ಷನ್ ಲೈನ್ ಕೆಳಗೆ ಯಾವುದೇ ಕಾಮಗಾರಿ ನಡೆಸುವಂತಿಲ್ಲ. ಅಕ್ರಮವಾಗಿ ಮಸೀದಿ ನಿರ್ಮಾಣವಾಗುತ್ತಿದೆ. ಹೈಟೆನ್ಷನ್ ಲೈನ್ ಕೆಳಗೆ ಯಾವುದೇ ಕಾಮಗಾರಿ ನಡೆಸುವುದು ಸುರಕ್ಷತಾ ದೃಷ್ಟಿಯಿಂದ ಸರಿಯಲ್ಲ. ಆದರೂ ಸಿಂಗಸಂದ್ರದಲ್ಲಿ 3-4 ಅಂತಸ್ತಿನ ಅಕ್ರಮ ಮಸೀದಿ ನಿರ್ಮಾಣ ಮಾಡಲಾಗುತ್ತಿದೆ. ಒಂದೊಮ್ಮೆ ಮನವಿಗೆ ಸ್ಪಂದಿಸಿ ಮಸೀದಿ ತೆರವು ಮಾಡದಿದ್ದರೆ ಕಾನೂನು ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಹಿಂದೂ ಸಂಘಟನೆಗಳ ಮನವಿ ಬೆನ್ನಲ್ಲೆ ಬಿಬಿಎಂಪಿ ಕೂಡ ಅಲರ್ಟ್ ಆಗಿದ್ದು, ಈ ಬಗ್ಗೆ ಬಿಬಿಎಂಪಿ ಕಮಿಷನರ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಕೆಪಿಟಿಸಿಎಲ್ ಲೈನ್ ಕೆಳಗೆ ತಮ್ಮ ಭೂಮಿ ಇದ್ದರೂ ನಿರ್ಮಾಣಕ್ಕೆ ನಿರ್ಬಂಧ ಇದೆ. ಇದನ್ನ ವೈಯಲನ್ಸ್ ಮಾಡಿ ನಿರ್ಮಾಣ ಮಾಡಿದ್ರೆ ಕ್ರಿಮಿನಲ್ ಕೇಸ್ ಹಾಕಬಹುದು. ಈಗ ನಿರ್ಮಾಣ ಆಗುತ್ತಿರೋ ಕಟ್ಟಡಕ್ಕೆ ನಾವು ಪರ್ಮಿಷನ್ ಕೊಟ್ಟಿಲ್ಲ. ನಮ್ಮಲ್ಲಿ ನಿರ್ಮಾಣ ಮಾಡದಂತೆ ರೂಲ್ಸ್ ಇದೆ. ಈ ರೀತಿ ಆದರೆ ಓನರ್ ಗೆ ಹೇಳಿ ಡೆಮಾಲಿಷನ್‍ಗೆ ತಿಳಿಸುತ್ತೇವೆ. ಸದ್ಯ ಇದನ್ನ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.

ಒಟ್ಟಾರೆ ವಿವಾದ ತಣ್ಣಗಿರುವಾಗಲೇ ಬಿಬಿಎಂಪಿ ಸಮಸ್ಯೆ ಬಗೆಹರಿಸಬೇಕಿದೆ. ಇಲ್ಲಂದ್ರೆ ಮತ್ತೆ ವಿವಾದ ಕಾಡ್ಗಿಚ್ಚಾದ್ರು ಆಶ್ಚರ್ಯ ಪಡಬೇಕಿಲ್ಲ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027505 0 0 0
<![CDATA[Shark Attackː ಸ್ವಿಮ್ಮಿಂಗ್‌ಗೆ ತೆರಳಿದ್ದ 16ರ ಬಾಲಕಿ ಶಾರ್ಕ್ ದಾಳಿಗೆ ಬಲಿ]]> https://publictv.in/16-year-old-girl-killed-by-shark-attack/ Sun, 05 Feb 2023 04:58:46 +0000 https://publictv.in/?p=1027506 ಕ್ಯಾನ್ಬೆರಾ: ಇಲ್ಲಿನ ಪಶ್ಚಿಮ ಆಸ್ಟ್ರೇಲಿಯಾದ (Australia) ರಾಜಧಾನಿ ಪರ್ತ್‌ ನದಿಯಲ್ಲಿ ಸ್ವಿಮ್ಮಿಂಗ್ (Swimming) ಮಾಡಲು ತೆರಳಿದ್ದ 16 ವರ್ಷದ ಬಾಲಕಿ ಶಾರ್ಕ್ (ಮೀನು) (Fatal Shark) ದಾಳಿಯಿಂದ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಪರ್ತ್ನ ಫ್ರೀಮೆಂಟಲ್ ಬಂದರು ಪ್ರದೇಶದಲ್ಲಿ ಸ್ವಾನ್ ನದಿಯ ಸಂಚಾರ ಸೇತುವೆಯ ಬಳಿ ಘಟನೆ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ನೀರಿನಿಂದ ಹೊರ ತೆಗೆಯಲಾಯಿತು. ಅಷ್ಟರಲ್ಲಿ ಬಾಲಕಿ ಸಾವನ್ನಪ್ಪಿದ್ದಳು.

16ರ ಬಾಲಕಿ ನದಿಯಲ್ಲಿ ಜೆಟ್ ಸ್ಕೀ (ಜಲವಾಹನ) (Jet Ski) ಮೂಲಕ ಡಾಲ್ಫಿನ್‌ನೊಂದಿಗೆ ಈಜಲು ತೆರಳಿದ್ದಳು. ಈ ವೇಳೆ ಶಾರ್ಕ್ ದಾಳಿಗೆ ತುತ್ತಾಗಿದ್ದಾಳೆ. ಆದ್ರೆ ಶಾರ್ಕ್ ಯಾವ ರೀತಿ ದಾಳಿ ಮಾಡಿದೆ ಎಂಬುದು ಖಚಿತವಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: US Fighter Jet Attack: ಚೀನಾ ಬೇಹುಗಾರಿಕಾ ಬಲೂನ್ ಹೊಡೆದುರುಳಿಸಿದ ಅಮೆರಿಕ

2021ರಲ್ಲಿಯೂ ಪರ್ತ್‌ನ ಪೋರ್ಟ್ ಬೀಚ್‌ನಲ್ಲಿ 57 ವರ್ಷದ ವ್ಯಕ್ತಿಯನ್ನು ಶಾರ್ಕ್ ಕೊಂದಿತ್ತು. ಆ ನಂತರ ಸ್ವಾನ್ ನದಿಯಲ್ಲಿ ಈಜುತ್ತಿದ್ದಾಗ ಬುಲ್ ಶಾರ್ಕ್‌ನಿಂದ ವ್ಯಕ್ತಿಯೊಬ್ಬರು ತೀವ್ರ ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಇದನ್ನೂ ಓದಿ: ನಾಳೆ ಮತ್ತೆ ಕರ್ನಾಟಕಕ್ಕೆ ಮೋದಿ – ಒಂದೇ ದಿನ 6 ಕಾರ್ಯಕ್ರಮಗಳಿಗೆ ಚಾಲನೆ

ಪಶ್ಚಿಮ ಆಸ್ಟ್ರೇಲಿಯಾದ ನದಿಗಳಲ್ಲಿ ಸುಮಾರು 100ಕ್ಕೂ ಹೆಚ್ಚು ಜಾತಿಯ ಶಾರ್ಕ್ ಗಳಿವೆ. ಅನೇಕ ಕಿಲೋಮೀಟರ್‌ಗಳ ಆಳದಲ್ಲಿ ಬುಲ್ ಶಾರ್ಕ್ ಕಂಡುಬರುತ್ತದೆ ಎಂದು ತಜ್ಞರು ಹೇಳಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027506 0 0 0
<![CDATA[ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ- ಸವಾರ ಸ್ಥಳದಲ್ಲೇ ಸಾವು]]> https://publictv.in/bike-collides-with-tractor-in-raichur/ Sun, 05 Feb 2023 05:21:11 +0000 https://publictv.in/?p=1027512 ರಾಯಚೂರು: ಜಿಲ್ಲೆಯ ಸಿಂಧನೂರಿನ ಕನ್ನಾರಿ ಕ್ರಾಸ್ ಬಳಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ (Tractor) ಹಿಂಬದಿಯಿಂದ ಬೈಕ್ (Bike) ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಯಚೂರಿನಲ್ಲಿ (Raichur) ನಡೆದಿದೆ.

ದಢೇಸೂಗೂರಿನ ಶಿವರಾಜಸ್ವಾಮಿ (30) ಅಪಘಾತದಲ್ಲಿ ಮೃತಪಟ್ಟಿರುವ ದುರ್ದೈವಿ ಬೈಕ್ ಸವಾರ. ಶಿವನಂದಿ ಟ್ರಾವೆಲ್ಸ್ ಮಾಲೀಕನಾಗಿದ್ದ ಶಿವರಾಜಸ್ವಾಮಿ ಅತೀವೇಗದಲ್ಲಿ ಹಿಂಬದಿಯಿಂದ ಟ್ರಾಕ್ಟರ್‌ಗೆ ಡಿಕ್ಕಿ ಹೊಡಿದಿದ್ದಾನೆ. ಇದನ್ನೂ ಓದಿ: ಬೆಂಕಿ ಅವಘಡ- ಮಲಗಿದ್ದ 3ರ ಬಾಲಕಿ ಸಜೀವ ದಹನ

ಡಿಕ್ಕಿಯ ರಭಸಕ್ಕೆ ತಲೆಗೆ ಬಲವಾಗಿ ಪೆಟ್ಟು ಬಿದ್ದಿದ್ದು, ಗಂಭೀರ ಗಾಯಗಳಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಗೆ ಸಂಬಂಧಿಸಿ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಲಾಗಿದೆ. ಇದನ್ನೂ ಓದಿ: Shark Attackː ಸ್ವಿಮ್ಮಿಂಗ್‌ಗೆ ತೆರಳಿದ್ದ 16ರ ಬಾಲಕಿ ಶಾರ್ಕ್ ದಾಳಿಗೆ ಬಲಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027512 0 0 0
<![CDATA[ಮಾಜಿ ಪತಿ ಫ್ಯಾಮಿಲಿ ಜೊತೆ ಸಮಂತಾ ಒಡನಾಟ, ವೈರಲಾಯ್ತು ಪೋಸ್ಟ್]]> https://publictv.in/actress-samantha-crazy-reaction-on-akkineni-akhil-agent-video/ Sun, 05 Feb 2023 06:02:03 +0000 https://publictv.in/?p=1027528 ಟಾಲಿವುಡ್ (Tollywood) ಬ್ಯೂಟಿ ಸಮಂತಾ (Samantha) ಈಗ ಅಪರೂಪದ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ. ಮತ್ತೆ ಸಿನಿಮಾಗಳತ್ತ ಬ್ಯುಸಿಯಿರುವ ನಟಿ ಮತ್ತೆ ಖಾಸಗಿ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಅಕ್ಕಿನೇನಿ ಕುಟುಂಬದ ಜೊತೆ ಸ್ಯಾಮ್ ಟಚ್‌ನಲ್ಲಿದ್ದಾರೆ. ಮಾಜಿ ಪತಿ ನಾಗಚೈತನ್ಯ (Nagachaitanya) ಸಹೋದರ ಅಖಿಲ್ ಅಕ್ಕಿನೇನಿ (AKhil Akkineni) ಕಾರ್ಯಕ್ಕೆ ಮೆಚ್ಚುಗೆ ಸೂಚಿಸುವ ಮೂಲಕ ನೆಟ್ಟಿಗರಿಗೆ ಅಚ್ಚರಿ ಮೂಡಿಸಿದ್ದಾರೆ.

ಬಹುವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ಜೋಡಿ ನಾಗ್-ಸ್ಯಾಮ್ 2021ರಲ್ಲಿ ಡಿವೋರ್ಸ್ ನೀಡುವ ಮೂಲಕ ದೂರವಾದರು. ತೆರೆಯ ಮೇಲೆ ಮತ್ತು ತೆರೆಹಿಂದೆ ರೋಲ್ ಮಾಡೆಲ್ ಆಗಿದ್ದ ಈ ಜೋಡಿ ದೂರವಾಗಿದ್ದು, ಅನೇಕರಿಗೆ ಬೇಸರ ಮೂಡಿಸಿತ್ತು. ಸಾಮಾನ್ಯವಾಗಿ ಡಿವೋರ್ಸ್ (Divorce) ಬಳಿಕ ಮಾಜಿ ಪತಿ ಮತ್ತು ಕುಟುಂಬದ ಜೊತೆ ಯಾವುದೇ ರೀತಿಯ ಒಡನಾಟ ಇಟ್ಟುಕೊಳ್ಳುವುದಿಲ್ಲ. ಆದರೆ ಈಗ ಸಮಂತಾ ನಡೆಗೆ ನೆಟ್ಟಿಗರಿಗೆ ಆಶ್ಚರ್ಯವುಂಟು ಮಾಡಿದೆ. ಇದನ್ನೂ ಓದಿ: ಸನ್ನಿ ಲಿಯೋನ್ ಗೆ ಆತಂಕ ಮೂಡಿಸಿದ ಬಾಂಬ್ ಸ್ಫೋಟ

 
View this post on Instagram
 

A post shared by Akhil Akkineni (@akkineniakhil)

ನಾಗ್ ಚೈತನ್ಯ ಜೊತೆ ಯಾವುದೇ ರೀತಿಯಲ್ಲೂ ಕನೆಕ್ಷನ್ ಇಟ್ಟುಕೊಳ್ಳದೇ ಇದ್ದರೂ, ಅವರ ಸಹೋದರ ಅಖಿಲ್ ಅಕ್ಕಿನೇನಿ ಜೊತೆ ಸಮಂತಾ ಟಚ್‌ನಲ್ಲಿದ್ದಾರೆ. ಅಖಿಲ್ ಅಕ್ಕಿನೇನಿ ಅಭಿನಯ ʻಏಜೆಂಟ್ʼ (Agent Film) ಚಿತ್ರದ ಟೀಸರ್ ರಿಲೀಸ್ ಆಗಿದ್ದು, ಖಡಕ್ ಲುಕ್‌ನಲ್ಲಿ ನಟ ಮಿಂಚಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಅಖಿಲ್ ಪೋಸ್ಟ್‌ಗೆ ಸಮಂತಾ ರಿಯಾಕ್ಟ್ ಮಾಡಿದ್ದಾರೆ.

ಅಖಿಲ್ ಲುಕ್‌ಗೆ ಸ್ಯಾಮ್ ಕ್ರೇಜಿ ಕಾಮೆಂಟ್ ಮಾಡಿದ್ದಾರೆ. ಅತ್ಯುತ್ತಮ ಮೋಡ್ ಎಂದು ಕಾಮೆಂಟ್ ಮಾಡಿದ್ದಾರೆ. ಈ ಮೂಲಕ ಅಖಿಲ್ ಹೊಸ ಸಿನಿಮಾಗೆ ಸಮಂತಾ ಮೆಚ್ಚುಗೆ ಸೂಚಿಸಿದ್ದಾರೆ. ಈ ಮೂಲಕ ಅಕ್ಕಿನೇನಿ ಕುಟುಂಬದ ಜೊತೆ ನಟಿ ಸಂಪರ್ಕದಲ್ಲಿದ್ದಾರೆ. ಇವರಿಬ್ಬರ ಸ್ನೇಹ ನೋಡಿ ಅಭಿಮಾನಿಗಳು ಮತ್ತೆ ನಾಗ್-ಸ್ಯಾಮ್ ಒಂದಾಗಲಿ ಎಂದು ಆಶಿಸುತ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027528 0 0 0
<![CDATA[ದೆಹಲಿಯಲ್ಲಿ ಉಳಿದುಕೊಂಡೇ ಡಿಕೆಶಿ ವಿರುದ್ಧ ರಮೇಶ್ ಜಾರಕಿಹೊಳಿ ಸ್ಕೆಚ್!]]> https://publictv.in/karnataka-election-ramesh-jarakiholi-political-sketch-to-dk-shivakumar-in-delhi/ Sun, 05 Feb 2023 06:01:20 +0000 https://publictv.in/?p=1027530 ಬೆಳಗಾವಿ: ದೆಹಲಿಯಲ್ಲಿ ಉಳಿದುಕೊಂಡೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ರಮೇಶ್ ಜಾರಕಿಹೊಳಿ (Ramesh Jarakiholi) ಸ್ಕೆಚ್ ಹಾಕಿದ್ದು, ಕಳೆದ ಮೂರು ದಿನಗಳಿಂದ ದೆಹಲಿಯ ಖಾಸಗಿ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿ ಕಾನೂನು ತಜ್ಞರು, ಆಪ್ತರ ಜೊತೆ ಸಮಾಲೋಚನೆ ನಡೆಸುತ್ತಿದ್ದಾರೆ.

ಇಂದು ದೆಹಲಿಗೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ತೆರಳಲಿದ್ದು, ದೆಹಲಿಯಲ್ಲಿ ಬೊಮ್ಮಾಯಿ ಭೇಟಿಯಾಗಿ ಮಾತುಕತೆ ಸಾಧ್ಯತೆ ನಡೆಸುವ ಸಾಧ್ಯತೆ ಇದೆ. ಸಾಧ್ಯವಾದರೆ ಸಿಎಂ ಜೊತೆಯೇ ಸಂಜೆ ಬೆಂಗಳೂರಿಗೆ ಆಗಮಿಸಲು ನಿರ್ಧರಿಸಿದ್ದಾರೆ. ಈಗಾಗಲೇ ಅಮಿತ್ ಶಾ ಭೇಟಿಯಾಗಿ ಮಾತುಕತೆ ನಡೆಸಿರುವ ರಮೇಶ್ ಜಾರಕಿಹೊಳಿಗೆ ಬುಧವಾರ ಅಥವಾ ಗುರುವಾರ ತಮ್ಮ ಬಳಿ ಮಾತನಾಡುವೆ ಎಂದಿದ್ದಾರಂತೆ. ಹೀಗಾಗಿ ಮಂಗಳವಾರ ಗೋಕಾಕ್‍ಗೆ ವಾಪಸ್ ಆಗಿ ಮರಳಿ ಬುಧವಾರ ಮತ್ತೆ ಬೆಳಗ್ಗೆ ದೆಹಲಿಗೆ ತೆರಳಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಬುಸ್ ಬುಸ್ ತರ, ಯಾವಾಗ ಕಚ್ಚುತ್ತಾನೊ ಗೊತ್ತಿಲ್ಲ- ಏಕವಚನದಲ್ಲೇ ಜಮೀರ್ ವಾಗ್ದಾಳಿ

ಮಂಗಳವಾರ ಮನೆದೇವರು ಲಕ್ಷ್ಮಿದೇವಿ ದರ್ಶನ ಪಡೆದು, ಕೊಲ್ಹಾಪುರಕ್ಕೆ ಪ್ರಯಾಣ ಬೆಳೆಸಿ ಮಂಗಳವಾರ ಕೊಲ್ಹಾಪುರ ಲಕ್ಷ್ಮಿದೇವಿ ದರ್ಶನ ಪಡೆದು ಮುಂಬೈಗೆ ಪ್ರಯಾಣ ಮಾಡಲಿದ್ದು, ಮಂಗಳವಾರ ಮುಂಬೈನಲ್ಲಿ ದೇವೇಂದ್ರ ಫಡ್ನವಿಸ್ (Devendra Fadnavis) ಭೇಟಿಯಾಗಿ ದೆಹಲಿಗೆ ಪ್ರಯಾಣ ಸಾಧ್ಯತೆ ಇದೆ ಎಂದು ರಮೇಶ್ ಜಾರಕಿಹೊಳಿ ಆಪ್ತ ಮೂಲಗಳು ಮಾಹಿತಿ ನೀಡಿವೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027530 0 0 0
<![CDATA[ಭಾರತದ ಪ್ರತಿಷ್ಠೆ ಹಾಳುಮಾಡಲು ದಿವಾಳಿ ಪಾಕಿಸ್ತಾನ ಸಂಚು- ಇಂಟಲಿಜೆನ್ಸ್ ರಿಪೋರ್ಟ್]]> https://publictv.in/pakistan-planned-protests-conspiracy-to-defame-indian-armed-forces-intelligence-agencies-report/ Sun, 05 Feb 2023 06:06:07 +0000 https://publictv.in/?p=1027532 ಶ್ರೀನಗರ: ಈಗಾಗಲೇ ಆರ್ಥಿಕ ಬಿಕ್ಕಟ್ಟಿನಿಂದ (Economic Crisis) ದಿವಾಳಿಯಾಗಿರುವ ಪಾಕಿಸ್ತಾನ (Pakistan) ಇದೀಗ ಭಾರತದ (India) ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭಟನೆ ನಡೆಸಲು ಹಾಗೂ ಭಾರತೀಯ ಸಶಸ್ತ್ರ ಪಡೆಗಳನ್ನು ನಾಶ ಮಾಡಲು ಸಂಚು ರೂಪಿಸಿದೆ ಎಂದು ಭಾರತೀಯ ಗುಪ್ತಚರ ಏಜೆನ್ಸಿಗಳು (Intelligence Agencies) ವರದಿ ನೀಡಿವೆ.

ಕಾಶ್ಮೀರದ (Jammu and Kashmir) ಕಣಿವೆಯಲ್ಲಿ ಭಾರತ ಸರ್ಕಾರದ ಪ್ರತಿಷ್ಠೆಯನ್ನು ಹಾಳುಮಾಡುವ ರೀತಿಯಲ್ಲಿ ಸಂಚು ರೂಪಿಸಲು ಪಾಕಿಸ್ತಾನವು ಪ್ರಪಂಚದಾದ್ಯಂತದ ತನ್ನ ರಾಯಭಾರ ಕಚೇರಿಗಳನ್ನು ಕೇಳಿದ್ದು, ಸಂಚು ರೂಪಿಸುವ ರಹಸ್ಯ ಟಿಪ್ಪಣಿಯನ್ನು ರಾಯಭಾರ ಕಚೇರಿಗಳಿಗೆ ಕಳುಹಿಸಿದೆ ಎನ್ನಲಾಗಿದೆ. ಇದನ್ನೂ ಓದಿ: US Fighter Jet Attack: ಚೀನಾ ಬೇಹುಗಾರಿಕಾ ಬಲೂನ್ ಹೊಡೆದುರುಳಿಸಿದ ಅಮೆರಿಕ

`ಕಾಶ್ಮೀರ ಒಗ್ಗಟ್ಟಿನ ದಿನ'ದಂದು (ಫೆಬ್ರವರಿ 5 ರಂದು ಪಾಕಿಸ್ತಾನವು ಆಚರಿಸುವ ದಿನ), ಇಸ್ಲಾಮಾಬಾದ್‌ನಲ್ಲಿರುವ ಪಾಕಿಸ್ತಾನ ಹೈ ಕಮಿಷನ್ ತನ್ನ ಎಲ್ಲಾ ರಾಯಭಾರ ಕಚೇರಿಗಳಿಗೆ ಫ್ಯಾಕ್ಸ್ ಮತ್ತು ಇಮೇಲ್‌ಗಳನ್ನು ಕಳುಹಿಸಿದೆ. ಅದರಲ್ಲಿ ಭಾರತೀಯ ಸಶಸ್ತ್ರ ಪಡೆಗಳನ್ನು ನಾಶ ಮಾಡುವ ಯೋಜನೆಗಳ ಬಗ್ಗೆ ವಿವರಿಸಿದೆ ಎಂದು ಗುಪ್ತಚರ ಏಜೆನ್ಸಿ ವಿವರಿಸಿದೆ. ಇದನ್ನೂ ಓದಿ: Shark Attackː ಸ್ವಿಮ್ಮಿಂಗ್‌ಗೆ ತೆರಳಿದ್ದ 16ರ ಬಾಲಕಿ ಶಾರ್ಕ್ ದಾಳಿಗೆ ಬಲಿ

ಈ ಕುರಿತು ಪ್ರಾಥಮಿಕ ತನಿಖೆ ನಡೆಸಿದಾಗ ಜಮ್ಮು ಮತ್ತು ಕಾಶ್ಮೀರದ ಕೆಲವು ಪೊಲೀಸರು ಭಯೋತ್ಪಾದಕರು ಹಾಗೂ ಜೈಶ್ ಎ ಮೊಹಮ್ಮದ್ (JEM) ನಿಷೇಧಿತ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ಭಯೋತ್ಪಾದಕ ನಿರ್ವಾಹಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬುದು ತಿಳಿದುಬಂದಿದೆ.

ಈ ನಡುವೆ ಶುಕ್ರವಾರ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ನಿಷೇಧಿತ ಜೈಶ್ ಎ ಮೊಹಮ್ಮದ್ (ಜೆಇಎಂ) ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ 6 ಭಯೋತ್ಪಾದಕರನ್ನ ಬಂಧಿಸಿದೆ. ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ. ಇದನ್ನೂ ಓದಿ: ದಿವಾಳಿ ಪಾಕಿಸ್ತಾನ ರೂಪಾಯಿ ಮೌಲ್ಯ ಪಾತಾಳಕ್ಕೆ- ಆಹಾರ ಪದಾರ್ಥಗಳ ಬೆಲೆ ಮತ್ತಷ್ಟೂ ದುಬಾರಿ.!

ಬಂಧಿತ ಆರೋಪಿಗಳು ಗ್ರೆನೇಡ್ ದಾಳಿ, ಅಮಾಯಕ ನಾಗರಿಕರನ್ನು ಬೆದರಿಸುವುದು, ಪಿಆರ್‌ಐ ಸದಸ್ಯರು, ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಗುಂಡಿನ ದಾಳಿ ನಡೆಸುವ ಮೂಲಕ ಕುಲ್ಗಾಮ್ ಜಿಲ್ಲೆಯಲ್ಲಿ ಶಾಂತಿಯುತ ವಾತಾವರಣವನ್ನು ಹಾಳುಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027532 0 0 0
<![CDATA[ಪೀರಿಯಡ್ಸ್ ಸಮಯದಲ್ಲಾಗುವ ಹೊಟ್ಟೆನೋವಿಗೆ ಇಲ್ಲಿದೆ ಮನೆ ಮದ್ದು]]> https://publictv.in/menstrual-cramps-try-these-home-remedies-to-ease-your-pain/ Sun, 05 Feb 2023 06:06:41 +0000 https://publictv.in/?p=1027533 ತುಚಕ್ರದಿಂದಾಗಿ (Period) ಮಹಿಳೆಯರಿಗೆ ದೈನಂದಿನ ಚಟುವಟಿಕೆಯಲ್ಲಿ ಅನೇಕ ತೊಡಕುಗಳು ಉಂಟಾಗುತ್ತದೆ. ಅಷ್ಟೇ ಅಲ್ಲದೇ ಹೊಟ್ಟೆ ನೋವು, ಬೆನ್ನು ನೋವು ಹೀಗೆ ಅನೇಕ ಸಮಸ್ಯೆಗಳು ಎದುರಾಗುತ್ತದೆ. ಈ ಸಂದರ್ಭದಲ್ಲಿ ಕೆಲವು ಸುಲಭ ಮನೆ ಮದ್ದುಗಳು (Home Remedies) ಇಲ್ಲಿವೆ.

ಹೊಟ್ಟೆಗೆ ಶಾಖ ಕೊಡಿ: ಬಿಸಿ ನೀರಿನ ಬಾಟಲಿ ಅಥವಾ ವಾಟರ್ ಬ್ಯಾಗ್ (Water Bag) ಅನ್ನು ಹೊಟ್ಟೆಯ ಮೇಲೆ ಇಟ್ಟುಕೊಳ್ಳುವುದರಿಂದ ಸ್ನಾಯುಗಳಿಗೆ ವಿಶ್ರಾಂತಿ ದೊರೆಕಿದ ಹಾಗಾಗುತ್ತದೆ. ಜೊತೆಗೆ ನಿಮಗೆ ಬೆನ್ನು ಹಾಗೂ ಸೊಂಟ ನೋವು ಸೇರಿದಂತೆ ಎಲ್ಲೆಲ್ಲಿ ನೋವು ಇರುತ್ತದೆಯೋ ಅಲ್ಲಿ ಸುಮಾರು 30 ನಿಮಿಷಗಳ ಕಾಲ ಶಾಖ ನೀಡಿ ಇದರಿಂದಾಗಿ ಸ್ನಾಯು ಸೆಳೆತವನ್ನು ಕಡಿಮೆ ಮಾಡಬಹುದು.

ಹೆಚ್ಚು ನೀರು ಕುಡಿಯಿರಿ: ಋತುಚಕ್ರದ ಸಮಯದಲ್ಲಿ ಹೆಚ್ಚು ನೀರು ಕುಡಿಯಿರಿ. ಇದರಿಂದಾಗಿ ದೇಹವು ನಿರ್ಜಲೀಕರಣಗೊಳ್ಳುವುದನ್ನು ತಡೆಯಬಹುದು. ನೀರನ್ನು ಕಡಿಮೆ ಕುಡಿಯುವುದರಿಂದ ದೈಹಿಕ ಹಾಗೂ ಮಾನಸಿಕ ಒತ್ತಡವು ಹೆಚ್ಚಾಗಬಹುದು.

ಹೊಟ್ಟೆಗೆ ಮಸಾಜ್ ಮಾಡಿ: ಋತುಚಕ್ರದ ಸಮಯದಲ್ಲಿ ಹೊಟ್ಟೆಯನ್ನು ಮಸಾಜ್ ಮಾಡುವುದು ಒಳ್ಳೆಯದು. ಇದರಿಂದಾಗಿ ಉತ್ತಮ ಪರಿಹಾರವನ್ನು ಕಾಣಬಹುದು. ಕಿಬ್ಬೊಟ್ಟೆಯ ಮಸಾಜ್‍ಗಾಗಿ ಹರಳೆಣ್ಣೆಯನ್ನು ಹಚ್ಚಿ ಮಸಾಜ್ ಮಾಡಬೇಕು. ಹೀಗೆ ಮುಟ್ಟಿನ ಸಮಯದಲ್ಲಿ ಮಾಡುವುದರಿಂದ ಅನೇಕ ರೀತಿಯ ಪ್ರಯೋಜನವನ್ನು ಕಾಣಬಹುದು.

ಇಂಗು ಮತ್ತು ತುಪ್ಪ: ಋತುಚಕ್ರದ ಸಮಯದಲ್ಲಿ ಇಂಗು ಸ್ವಲ್ಪ ಬಳಕೆ ಮಾಡಿದರೇ ಹೊಟ್ಟೆ ನೋವು ಕಡಿಮೆ ಆಗುತ್ತದೆ. ಒಂದು ಸಣ್ಣ ಸೌಟು ಅಥವಾ ಒಗ್ಗರಣೆ ಮಾಡುವ ಪಾತ್ರೆಯನ್ನು ತೆಗೆದುಕೊಂಡು ಅದಕ್ಕೆ 1 ಚಮಚ ತುಪ್ಪ ಹಾಕಿ, 2 ಚಿಟಿಕೆ ಇಂಗು ಹಾಕಿ ಚೆನ್ನಾಗಿ ಫ್ರೈ ಮಾಡಿ. 2 ನಿಮಿಷ ಅದನ್ನು ಮಿಕ್ಸ್ ಮಾಡಿದ ನಂತರ ತಣ್ಣಗಾದ ಮೇಲೆ ತಿಂದರೆ ನಿಮ್ಮ ಹೊಟ್ಟೆ ನೋವಿಗೆ ಬೈ ಬೈ ಹೇಳಬಹುದು. ಇದನ್ನೂ ಓದಿ: ಆರೋಗ್ಯ ಹೆಚ್ಚಿಸುವ ಬೆಟ್ಟದ ನೆಲ್ಲಿಕಾಯಿ

ಶುಂಠಿ ಟೀ: ಶುಂಠಿ ಟೀ ಅಥವಾ ಶುಂಠಿ ರಸವನ್ನು ನಿಯಮಿತವಾಗಿ ಸೇವಿಸುವುದರಿಂದ ಮುಟ್ಟು ವಿಳಂಬವಾಗುವುದನ್ನು ತಡೆಯಬಹುದು. ಹಾಗೆಯೇ ಸ್ನಾಯು ಸೆಳೆತವನ್ನು ತಡೆಯುತ್ತದೆ. ದೇಹದ ಆಂತರಿಕ ಅಂಗಗಳ ಉರಿಯೂತವು ಸಾಮಾನ್ಯವಾಗಿ ಮುಟ್ಟಿನ ಸಮಯದಲ್ಲಿ ಸಂಭವಿಸುತ್ತದೆ. ಅದನ್ನು ಸರಿಪಡಿಸಲು ಇದು ಉಪಯುಕ್ತವಾಗಿದೆ. ಒಂದು ಕಪ್ ನೀರು ತೆಗೆದುಕೊಂಡು ಅದಕ್ಕೆ ಸ್ವಲ್ಪ ಕತ್ತರಿಸಿದ ಶುಂಠಿ ತುಂಡುಗಳನ್ನು ಹಾಕಿ ಕುದಿಸಿ ಸೋಸಿ ಕುಡಿಯಿರಿ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027533 0 0 0
<![CDATA[ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ]]> https://publictv.in/former-pakistan-president-pervez-musharraf-passes-away-in-dubai/ Sun, 05 Feb 2023 06:19:12 +0000 https://publictv.in/?p=1027543 ಇಸ್ಲಾಮಾಬಾದ್‌: ಪಾಕಿಸ್ತಾನದ (Pakistan) ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ (Pervez Musharraf) ಇಂದು (ಭಾನುವಾರ) ದುಬೈನ (Dubai) ಆಸ್ಪತ್ರೆಯಲ್ಲಿ ನಿಧನರಾದರು.

ಪಾಕಿಸ್ತಾನದ ಮಾಜಿ ಅಧ್ಯಕ್ಷ ಮುಷರಫ್‌ (79) ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ದುಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಮುಷರಫ್‌ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಒಂದೆರಡು ವಾರಗಳಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಪಾಕಿಸ್ತಾನದ ಅಧ್ಯಕ್ಷರಾಗಿದ್ದ ಮುಷರಫ್ : ಪರ್ವೇಜ್ ಮುಷರಫ್ ಅವರು 1999 ರಿಂದ 2008ರ ವರೆಗೆ ಪಾಕಿಸ್ತಾನದ ಅಧ್ಯಕ್ಷರಾಗಿದ್ದರು. ಪರ್ವೇಜ್ ಅವರ ಮೇಲೆ 2007ರಲ್ಲಿ ಪಾಕಿಸ್ತಾನದಲ್ಲಿ ಸಾಂವಿಧಾನಿಕ ತುರ್ತು ಪರಿಸ್ಥಿತಿ ಬಲವಂತವಾಗಿ ಹೇರಿಕೆ, ದೇಶದ್ರೋಹ ಎಸಗಿದ ಆರೋಪವಿತ್ತು. ಈ ಸಂಬಂಧ ನವೆಂಬರ್ 19ರಂದು ವಿಚಾರಣೆ ನಂತರದಲ್ಲಿ ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಲಾಗಿತ್ತು. ಅದರಂತೆ ಡಿಸೆಂಬರ್ 17ರಂದು ಶಿಕ್ಷೆ ಪ್ರಮಾಣ ಪ್ರಕಟಿಸಲಾಗಿತ್ತು. ಇದನ್ನೂ ಓದಿ: ದೆಹಲಿಯಲ್ಲಿ ಉಳಿದುಕೊಂಡೇ ಡಿಕೆಶಿ ವಿರುದ್ಧ ರಮೇಶ್ ಜಾರಕಿಹೊಳಿ ಸ್ಕೆಚ್!

ಸೇನಾ ಮುಖ್ಯಸ್ಥರಾಗಿದ್ದ ಅವರು 1999ರಲ್ಲಿ ಸೇನಾ ಬಲ ಬಳಸಿಕೊಂಡು ಆಗಿನ ಪ್ರಧಾನಿ ನವಾಜ್ ಷರೀಫ್ ಅವರ ವಿರುದ್ಧ ರಕ್ತಪಾತರಹಿತ ದಂಗೆ ನಡೆಸಿ, ಅಧಿಕಾರವನ್ನು ಕಿತ್ತುಕೊಂಡಿದ್ದರು. ಬಳಿಕ 2001ರಿಂದ 2008ರ ಅವಧಿಯಲ್ಲಿ ಪಾಕಿಸ್ತಾನದ ಅಧ್ಯಕ್ಷರಾಗಿ ಆಡಳಿತ ನಡೆಸಿದ್ದರು. ಭಾರತದ ವಿರುದ್ಧ ಕಾರ್ಗಿಲ್ ಯುದ್ಧವನ್ನು ಆರಂಭಿಸಿ ಮುಖಭಂಗ ಅನುಭವಿಸಿದ್ದರು. ಇದನ್ನೂ ಓದಿ: ಭಾರತದ ಪ್ರತಿಷ್ಠೆ ಹಾಳುಮಾಡಲು ದಿವಾಳಿ ಪಾಕಿಸ್ತಾನ ಸಂಚು- ಇಂಟಲಿಜೆನ್ಸ್ ರಿಪೋರ್ಟ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027543 0 0 0
<![CDATA[ಮನೆ ದರೋಡೆಗೆ ಬಂದವನಿಗೆ ಬೀದಿನಾಯಿಗಳು ಟಕ್ಕರ್- ಎದ್ನೊ ಬಿದ್ನೊ ಅಂತಾ ಓಡಿದ ಕಳ್ಳ]]> https://publictv.in/street-dogs-thief-bellandur-police-station-limits/ Sun, 05 Feb 2023 06:29:46 +0000 https://publictv.in/?p=1027544 ಬೆಂಗಳೂರು: ಬೆಳ್ಳಂದೂರು (Bellandur) ಪೊಲೀಸ್ ಠಾಣಾ ವ್ಯಾಪ್ತಿಯ ಕೊಡತಿ ಎಂಬ ಗ್ರಾಮದಲ್ಲಿ ಹೊಂಚು ಹಾಕಿ ಸಂಚು ರೂಪಿಸಿದ್ದ ಕಳ್ಳನಿಗೆ ಬೀದಿನಾಯಿಗಳು ಟಕ್ಕರ್ ಕೊಟ್ಟಿವೆ. ನಾಯಿಗಳ ಅಬ್ಬರ ಕಂಡು ಕಾಲಿಗೆ ಬುದ್ಧಿ ಹೇಳಿದ ಕಳ್ಳ ಬೈಕ್, ಡ್ರಿಲ್ಲಿಂಗ್ ಮೆಷಿನ್ ಬಿಟ್ಟು ಪರಾರಿಯಾಗಿದ್ದಾನೆ. ಕಳ್ಳನ ಕರಾಮತ್ತು ಹಾಗೂ ನಾಯಿಗಳ ಅಬ್ಬರ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಫೆಬ್ರವರಿ 2ರ ರಾತ್ರಿ ಸರ್ಜಾಪುರ ರಸ್ತೆಯ ಕೊಡತಿಯಲ್ಲಿ ಡ್ರಿಲ್ಲಿಂಗ್ ಮೆಷಿನ್ ಸಮೇತ ಮನೆಯೊಳಗೆ ಎಂಟ್ರಿ ಕೊಟ್ಟಿದ್ದ ಕಳ್ಳ. ಮನೆ ಗೋಡೆ ಕೊರೆದು ಒಳ ಹೋಗಲು ತಯಾರಿ ನಡೆಸುತ್ತಿದ್ದ. ಆದರೆ ಈ ವೇಳೆ ಕಳ್ಳನ ಚಲನವಲನ ಕಂಡ ಬೀದಿನಾಯಿಗಳು (Street Dogs) ಜೋರಾಗಿ ಬೋಗಳಲು ಶುರುಮಾಡಿವೆ. ಇದನ್ನೂ ಓದಿ: ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ- ಸವಾರ ಸ್ಥಳದಲ್ಲೇ ಸಾವು

ನಾಯಿಗಳ ಶಬ್ದ ಕೇಳಿ ನಿವಾಸಿಗಳು, ಮನೆಯವರು ಹೊರ ಬರುತ್ತಿದ್ದಂತೆ ಕಳ್ಳ ಕಾಲ್ಕಿತ್ತಿದ್ದ. ಮೊದಲಿಗೆ ಸಿಸಿಟಿವಿಗಳನ್ನ ಡ್ಯಾಮೇಜ್ ಮಾಡಿ ಕಳ್ಳತನಕ್ಕೆ ಯತ್ನಿಸಿದ್ದ. ಅಲ್ಲದೆ ಕಳ್ಳತನಕ್ಕೂ ಮುನ್ನ ಮನೆ ಬಳಿ ಎರಡು ದಿನ ಸುತ್ತಾಡಿದ್ದ. ನಂತರ ಶನಿವಾರ ಒಂದೇ ದಿನ ಎರಡು ಬಾರಿ ಕಳ್ಳತನಕ್ಕೆ ಯತ್ನಿಸಿದ್ದಾನೆ.

ನಾಯಿಗಳ ಸಮಯಪ್ರಜ್ಞೆಯಿಂದ ಮನೆ ಕಳ್ಳತನ ತಪ್ಪಿದೆ. ಡ್ರಿಲ್ಲಿಂಗ್ ಮೆಷಿನ್ ಸಮೇತ ಸ್ಥಳೀಯರು ದೂರು ನೀಡಿದ್ದು, ಕಳ್ಳ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027544 0 0 0
<![CDATA[ಬಿಗ್ ಬಾಸ್ ಆರ್ಯವರ್ಧನ್ ಗುರೂಜಿಯನ್ನು ಭೇಟಿಯಾದ ಅರುಣ್ ಸಾಗರ್]]> https://publictv.in/bigg-boss-season-09-contestant-arun-sagar-meets-arya-vardhan-guruji/ Sun, 05 Feb 2023 06:32:39 +0000 https://publictv.in/?p=1027547 ಬಿಗ್ ಬಾಸ್ ಮನೆಯ (Bigg Boss House) ಆಟ ಮುಗಿದಿದೆ. ಆದರೆ ಸಂಬಂಧಗಳಿಗೆ ಲಗಾಮು ಬಿದ್ದಿಲ್ಲ. ದೊಡ್ಮನೆಯ ಆಟ ಮುಗಿದ ಬಳಿಕವೂ ಸಂಬಂಧಗಳು ಮತ್ತಷ್ಟು ಗಟ್ಟಿಯಾಗಿದೆ. ಇದೀಗ ಆರ್ಯವರ್ಧನ್ ಗುರೂಜಿ (Aryavardhan Guruji) ಮನೆಗೆ ಅರುಣ್ ಸಾಗರ್ (Arun Sagar) ಭೇಟಿ ನೀಡಿದ್ದಾರೆ.

ಸಂಖ್ಯಾಶಾಸ್ತ್ರ ಹೇಳುವ ಮೂಲಕ ಜನಪ್ರಿಯತೆ ಹೊಂದಿದ್ದ ಆರ್ಯವರ್ಧನ್ ಗುರೂಜಿ ಅವರು ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದರು. ಮನೆಯಲ್ಲಿ ಕಡೆಯ ದಿನದವರೆಗೂ ಆಟವಾಡಿ ಸೈ ಎನಿಸಿಕೊಂಡಿದ್ದರು. ಅದೇ ರೀತಿ ಸ್ಪರ್ಧಿ ಅರುಣ್ ಸಾಗರ್ ಅವರು ತಮ್ಮದೇ ಶೈಲಿಯಲ್ಲಿ ಬಿಗ್ ಬಾಸ್ ಮನೆಯಲ್ಲಿ ಗುರುತಿಸಿಕೊಂಡಿದ್ದರು.‌ ಇದನ್ನೂ ಓದಿ: ಮಾಜಿ ಪತಿ ಫ್ಯಾಮಿಲಿ ಜೊತೆ ಸಮಂತಾ ಒಡನಾಟ, ವೈರಲಾಯ್ತು ಪೋಸ್ಟ್

ಈಗ ಬಿಗ್ ಬಾಸ್ ಮನೆಯ ಆಟ ಮುಗಿದು ಒಂದು ತಿಂಗಳು ಕಳೆದಿದೆ. ಆಟ ಮುಗಿದ ಬಳಿಕವೂ ಸಂಬಂಧಗಳು ಮತ್ತಷ್ಟು ಗಟ್ಟಿಯಾಗಿದೆ. ಈಗ ಆರ್ಯವರ್ಧನ್ ಗುರೂಜಿ ಮನೆಗೆ ಅರುಣ್ ಸಾಗರ್ ಭೇಟಿ ನೀಡಿದ್ದಾರೆ. ಕೆಲ ಸಮಯ ಕಳೆದಿದ್ದಾರೆ. ದೊಡ್ಮನೆಯ ಸಾಕಷ್ಟು ವಿಚಾರಗಳನ್ನ ನೆನಪಿಸಿಕೊಂಡಿದ್ದಾರೆ.

ಆರ್ಯವರ್ಧನ್ ಗುರೂಜಿ, ಅರುಣ್ ಸಾಗರ್ ಅವರಿಗೆ ಪೇಟ ತೋಡಿಸಿ, ಶಾಲು ಹಾಕಿ ಸನ್ಮಾನ ಮಾಡಿದ್ದಾರೆ. ಅರುಣ್ ಸಾಗರ್ ಸಹ ಖುಷಿ ಆಗಿದ್ದಾರೆ. ಇನ್ನು ಅರುಣ್ ಸಾಗರ್ ಅವರು ಗುರೂಜಿ ಅವರ ಮಗಳ ಜೊತೆಯೂ ಮಾತನಾಡಿ ಖುಷಿಪಟ್ಟರು. ಇಬ್ಬರ ಭೇಟಿ ನೋಡುಗರಿಗೂ ಖುಷಿ ನೀಡಿದೆ. ಈ ಪೋಸ್ಟ್ ಇದೀಗ ಸಖತ್ ವೈರಲ್ ಆಗುತ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027547 0 0 0
<![CDATA[ಜೈಲಿಗೋದವರ ಹೆಂಡತಿಯರು, ಮಕ್ಕಳನ್ನ ಅಸ್ಸಾಂ ಸಿಎಂ ನೋಡಿಕೊಳ್ತಾರಾ- ಓವೈಸಿ ಪ್ರಶ್ನೆ]]> https://publictv.in/who-will-take-care-of-girls-owaisi-slams-on-assam-child-marriage-crackdown/ Sun, 05 Feb 2023 06:43:19 +0000 https://publictv.in/?p=1027555 ದಿಸ್ಪುರ್: ಅಸ್ಸಾಂ ರಾಜ್ಯ ಸರ್ಕಾರ (Assam Government) ಬಾಲ್ಯ ವಿವಾಹ (Child Marriage) ತಡೆಗೆ ಕೈಗೊಂಡಿರುವ ಕಠಿಣ ಕ್ರಮದಿಂದ ನಲುಗಿಹೋಗಿರುವ ಹೆಣ್ಣುಮಕ್ಕಳನ್ನ ಯಾರು ನೋಡಿಕೊಳ್ಳುತ್ತಾರೆ? ಜೈಲಿಗೆ ಹೋದವರ ಹೆಂಡತಿಯರು ಹಾಗೂ ಮಕ್ಕಳನ್ನ ಸಿಎಂ ನೋಡಿಕೊಳ್ತಾರಾ? ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi), ಹಿಮಂತ ಬಿಸ್ವಾ ಶರ್ಮಾ (Himanta Biswa Sharma) ಅವರನ್ನ ಪ್ರಶ್ನಿಸಿದ್ದಾರೆ.

ಅವರಿಂದು ಸುದ್ದಿಗಾರರೊಂದಿಗೆ ಮಾತಮಾಡಿ, ಅಸ್ಸಾಂ ರಾಜ್ಯ ಸರ್ಕಾರ ಬಾಲ್ಯ ವಿವಾಹ ತಡೆಗೆ ಕೈಗೊಂಡಿರುವ ಕಠಿಣ ಕ್ರಮದಿಂದ ನಲುಗಿಹೋಗಿರುವ ಹೆಣ್ಣುಮಕ್ಕಳನ್ನ ಯಾರು ನೋಡಿಕೊಳ್ಳುತ್ತಾರೆ. ಕಳೆದ 6 ವರ್ಷಗಳಿಂದಲೂ ಮೌನ ವಹಿಸಿದ್ದದ್ದು ರಾಜ್ಯ ಸರ್ಕಾರದ ವೈಫಲ್ಯ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಾಲ್ಯ ವಿವಾಹದ ವಿರುದ್ಧ ಅಸ್ಸಾಂ ಸರ್ಕಾರ ಸಮರ – ಪತಿ, ಪುತ್ರರ ಬಂಧನ ವಿರೋಧಿಸಿ ಬೀದಿಗಿಳಿದ ಮಹಿಳೆಯರು

ಬಾಲ್ಯ ವಿವಾಹ (Child Marriage) ತಡೆಗೆ ಅಸ್ಸಾಂ ಸರ್ಕಾರ ಕೈಗೊಂಡಿರುವ ಕಠಿಣ ಕಾರ್ಯಾಚರಣೆ ವಿರುದ್ಧ ಅವರು ಕಿಡಿಕಾರಿದ್ದಾರೆ. ಕಳೆದ 6 ವರ್ಷಗಳಿಂದ ಅಸ್ಸಾಂನಲ್ಲಿ ಬಿಜೆಪಿ ಸರ್ಕಾರವಿದೆ. ಅಷ್ಟು ವರ್ಷಗಳಿಂದ ನೀವು ಏನು ಮಾಡುತ್ತಿದ್ರಿ? ಅದು ನಿಮ್ಮ ಸರ್ಕಾರದ ವೈಫಲ್ಯ. ನೀವು ಪುರುಷರನ್ನ ಜೈಲಿಗೆ ಕಳುಹಿಸುತ್ತಿದ್ದೀರಿ. ಈಗ ಅವರ ಪತ್ನಿಯರು, ಹೆಣ್ಣುಮಕ್ಕಳನ್ನ ಸಿಎಂ ನೋಡಿಕೊಳ್ತಾರಾ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

ಬಾಲ್ಯ ವಿವಾಹ ತಡೆಗೆ ಕಠಿಣ ಕಾರ್ಯಾಚರಣೆ ಕೈಗೊಂಡಿರುವ ಅಸ್ಸಾಂ ಪೊಲೀಸರು ಈಗಾಗಲೇ 2,250 ಮಂದಿಯನ್ನ ಬಂಧಿಸಿದ್ದಾರೆ. ಸಚಿವ ಸಂಪುಟದಲ್ಲಿ ಅಸ್ಸಾಂ ಸರ್ಕಾರ ಕ್ರಮ ಕೈಗೊಳ್ಳಲು ನಿರ್ಧರಿಸಿದ ನಂತರ ರಾಜ್ಯಾದ್ಯಂತ ಬಾಲ್ಯ ವಿವಾಹದ ವಿರುದ್ಧ 4,074 ಕೇಸ್‌ಗಳು ದಾಖಲಾಗಿವೆ. 8 ಸಾವಿರ ಆರೋಪಿ ಪಟ್ಟಿಗಳನ್ನು ಹೊಂದಿರುವ ಪೊಲೀಸರು ಒಬ್ಬೊಬ್ಬರನ್ನೂ ಬಂಧಿಸುತ್ತಿದ್ದಾರೆ. ಈಗಾಗಲೇ 2,250 ಮಂದಿಯನ್ನ ಜೈಲಿಗಟ್ಟಿದ್ದಾರೆ.

14 ವರ್ಷದೊಳಗಿನ ಹುಡುಗಿಯರನ್ನ ಮದುವೆಯಾದವರ ವಿರುದ್ಧ ಪೋಕ್ಸೋ (POCSO) ಕೇಸ್ ಹಾಗೂ 14 ರಿಂದ 18 ವರ್ಷದೊಳಗಿನ ಹುಡುಗಿಯರನ್ನು ಮದುವೆಯಾಗಿದ್ರೆ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಅಡಿಯಲ್ಲಿ ಪ್ರಕರಣ ದಾಖಲಿಸಲು ಸಚಿವ ಸಂಪುಟ ನಿರ್ಧರಿಸಿತ್ತು. ಇದೀಗ ಅಸ್ಸಾಂ ಸಿಎಂ ಈ ಕ್ರಮ 2026ರ ವಿಧಾನಸಭಾ ಚುನಾವಣೆವರೆಗೂ ಮುಂದುವರಿಯಲಿದೆ ಎಂದು ಪ್ರತಿಪಾದಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027555 0 0 0
<![CDATA[ನಾನು ಕೋಲಾರದಲ್ಲಿ ಸ್ಪರ್ಧಿಸಿದ್ರೂ 200% ಗೆಲ್ತೀನಿ: ಸಿದ್ದರಾಮಯ್ಯ]]> https://publictv.in/even-though-i-contested-in-kolar-i-won-200-percent-says-siddaramaiah/ Sun, 05 Feb 2023 07:03:46 +0000 https://publictv.in/?p=1027558 ಕೋಲಾರ: ನಾನು ಕೋಲಾರ (Kolar) ದಲ್ಲಿ ಸ್ಪರ್ಧಿಸಿದರೂ 200% ಗೆಲ್ತೀನಿ. ಆದರೆ ಅಂತಿಮವಾಗಿ ಎಲ್ಲಿ ಸ್ಪರ್ಧಿಸಬೇಕು ಅನ್ನೋದು ಹೈಕಮಾಂಡ್ ನಿರ್ಧರಿಸುತ್ತೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ (BJP) ಯವರು ಯಡಿಯೂರಪ್ಪ (B S Yediyurappa) ರನ್ನೇ ಪಂಚರ್ ಮಾಡಿದ್ದಾರೆ. ಅದಕ್ಕಾಗಿ ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದಾರೆ. ಬಿಎಸ್‍ವೈ ಬಗ್ಗೆ ನನಗೆ ಅಪಾರವಾದ ಗೌರವವಿದೆ, ಅನುಕಂಪವಿದೆ ಎಂದು ಹೇಳಿದರು.

ಕಾಂಗ್ರೆಸ್‍ (Congress) ನಲ್ಲಿ ಹಲವರು ಸಿಎಂ ಸ್ಥಾನದ ತಿರುಕನ ಕನಸು ಕಾಣುತ್ತಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಲ್ಲಿ ಯಾರು ಸಹ ಕನಸು ಕಾಣುತ್ತಿಲ್ಲ. ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತೆ ಅಂತಾ ವಾಸ್ತವ ಸತ್ಯಾಂಶ ಹೇಳಿದ್ದೇನೆ. ಕಾಂಗ್ರೆಸ್ ನೂರಕ್ಕೆ ನೂರರಷ್ಟು ಈ ಬಾರಿ ಅಧಿಕಾರಕ್ಕೆ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರದ ವಿರುದ್ಧ 40% ಗಂಭೀರ ಆರೋಪವಿದೆ. ಬಿಜೆಪಿಯ ವಚನಭ್ರಷ್ಟ, ದುರಾಡಳಿತದಿಂದ ಜನ ಬೇಸತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಹೋಗಿದ್ದರಿಂದ ಜನಸಾಮಾನ್ಯರು ತತ್ತರಿಸಿದ್ದಾರೆ ಎಂದರು. ಇದನ್ನೂ ಓದಿ: ದೆಹಲಿಯಲ್ಲಿ ಉಳಿದುಕೊಂಡೇ ಡಿಕೆಶಿ ವಿರುದ್ಧ ರಮೇಶ್ ಜಾರಕಿಹೊಳಿ ಸ್ಕೆಚ್!

ಚಾಮುಂಡೇಶ್ವರಿ (Chamundeshwari) ಯಲ್ಲಿ ನನನ್ನ ಸೋಲಿಸಲು ಬಹಳ ಪ್ರಯತ್ನ ಮಾಡಿದರು. ಆದರೆ ಬಾದಾಮಿಯಲ್ಲಿ ಜನ ನನ್ನನ್ನ ಬಹಳ ಪ್ರೀತಿಯಿಂದ ಸ್ವೀಕರಿಸಿದರು. ಕ್ಷೇತ್ರ ಬಿಡಬೇಡಿ, ನಿಮಗೆ ಓಡಾಡೊಕೆ ಕಷ್ಟವಾದ್ರೆ ಹೆಲಿಕಾಪ್ಟರ್ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ. ಹೆಲಿಕಾಪ್ಟರ್ ಮಾಡುವುದಾಗಿ ಬದಾಮಿ ಜನ ಹೇಳಿದ್ದರು. ಇಂತಹ ಪ್ರೀತಿ ಯಾರಾದರೂ ಕೊಡ್ತಾರೆನ್ರಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027558 0 0 0
<![CDATA[ಮಗಳ ಜೊತೆಗಿನ ಮುದ್ದಾದ ಫೋಟೋ ಹಂಚಿಕೊಂಡ ನಟಿ ಬಿಪಾಶಾ ಬಸು]]> https://publictv.in/actress-bipasha-basu-new-post-viral/ Sun, 05 Feb 2023 07:05:07 +0000 https://publictv.in/?p=1027559 ಬಾಲಿವುಡ್ (Bollywood) ಬ್ಯೂಟಿ ಬಿಪಾಶಾ ಬಸು (Bipasha Basu)ಇದೀಗ ತಾಯ್ತನದ ಖುಷಿಯಲ್ಲಿದ್ದಾರೆ. ಮನೆಗೆ ಎಂಟ್ರಿಯಾಗಿರುವ ಮುದ್ದು ಮಗಳ ಆರೈಕೆಯಲ್ಲಿದ್ದಾರೆ. ಈಗ ಮಗಳ ಜೊತೆಗಿನ ಮುದ್ದಾದ ಫೋಟೋವನ್ನ ನಟಿ ಹಂಚಿಕೊಂಡಿದ್ದಾರೆ.

 
View this post on Instagram
 

A post shared by Bipasha Basu (@bipashabasu)

ಕರಣ್ ಸಿಂಗ್ ಗ್ರೋವರ್ ಮತ್ತು ಬಿಪಾಶಾ ಪ್ರೀತಿಸಿ ಗುರುಹಿರಿಯರ ಒಪ್ಪಿಗೆ ಮೇರೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈಗ ಮಗಳ ಆಗಮನ ಖುಷಿಯಲ್ಲಿದ್ದಾರೆ. ಆಗಾಗ ಮಗಳ ಜೊತೆಗಿನ ಫೋಟೋ, ವೀಡಿಯೋ ಶೇರ್ ಮಾಡುವ ಮೂಲಕ ಫ್ಯಾನ್ಸ್‌ಗೆ ಅಪ್‌ಡೇಟ್ ಕೊಡುತ್ತಾರೆ. ಇದನ್ನೂ ಓದಿ: ಸಿನಿಮಾ ಸಕ್ಸಸ್ ಸೆಲೆಬ್ರೇಶನ್ ಸಂಭ್ರಮದಲ್ಲಿ `ಕಾಂತಾರ’ ಟೀಮ್

 
View this post on Instagram
 

A post shared by Bipasha Basu (@bipashabasu)

ನಟಿ ಬಿಪಾಶಾ ಮಗುವಿನ ಫೋಟೋ ಶೇರ್ ಮಾಡಿ, ಚೆಂದದ ಅಡಿಬರಹ ನೀಡಿದ್ದಾರೆ. ನನ್ನ ಜೀವನದ ಅತ್ಯಂತ ಸಂತೋಷದ ವಿಷಯವೆನೆಂದರೆ ಮಗಳು ದೇವಿಗೆ (Devi) ತಾಯಿಯಾಗಿದ್ದು ಎಂದು ಬರೆದುಕೊಂಡಿದ್ದಾರೆ. ಈ ಮುದ್ದಾದ ಪೋಸ್ಟ್‌ ಈಗ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

 
View this post on Instagram
 

A post shared by Bipasha Basu (@bipashabasu)

ಸದ್ಯ ಮಗಳು ಆರೈಕೆಯಲ್ಲಿರುವ ನಟಿ ಬಿಪಾಶಾ ಬಸು ಸಿನಿಮಾಗೆ ಕಮ್‌ಬ್ಯಾಕ್ ಆಗುತ್ತಾರಾ ಎಂದು ಫ್ಯಾನ್ಸ್ ಕಾಯ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027559 0 0 0
<![CDATA[ಜನಾರ್ದನ ಪೂಜಾರಿ ಪ್ರಭಾವ ಬಳಸಿ ಟಿಕೆಟ್‍ಗಾಗಿ ಭಾರೀ ಕಸರತ್ತು]]> https://publictv.in/karnataka-election-2023-janardana-poojaris-influence-was-used-to-scramble-for-tickets-in-mangaluru/ Sun, 05 Feb 2023 08:00:00 +0000 https://publictv.in/?p=1027571 ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ (Janardhan Poojary) ಪ್ರಭಾವ ಬಳಸಿ ಈ ಬಾರಿಯ ಚುನಾವಣಾ ಟಿಕೆಟ್‍ಗಾಗಿ ಭಾರೀ ಕಸರತ್ತು ನಡೆಯುತ್ತಿದೆ.

ಹೌದು. ಹಿರಿಯ ಕಾಂಗ್ರೆಸ್ ನಾಯಕನ ಮೂಲಕ ಟಿಕೆಟ್ ಪಡೆಯಲು ಒತ್ತಡ ತಂತ್ರ ಹೆಣೆಯಲಾಗುತ್ತಿದೆ. ಜನಾರ್ದನ ಪೂಜಾರಿಯಿಂದ ಡಿ.ಕೆ ಶಿವಕುಮಾರ್ (DK Shivakumar) ಗೆ ಕರೆ ಮಾಡಿಸಿ ಟಿಕೆಟ್ ಕೊಡಿಸಲು ಮನವಿ ಮಾಡಿದ ಪ್ರಸಂಗ ನಡೆದಿದೆ. ಇದನ್ನೂ ಓದಿ: ನಕಲಿ ಚಿನ್ನ ಕೊಟ್ಟು ಅಸಲಿ ಆಭರಣದೊಂದಿಗೆ ಅಜ್ಜಿ ಗ್ಯಾಂಗ್‌ ಎಸ್ಕೇಪ್‌

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಶೀತ್ ಪಿರೇರಾ ಟಿಕೆಟ್ ಕಸರತ್ತು ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಭಾನುವಾರ ಜನಾರ್ದನ ಪೂಜಾರಿ ಮನೆಗೆ ತೆರಳಿ ಟಿಕೆಟ್ ತೆಗೆಸಿ ಕೊಡಲು ಪ್ಲಾನ್ ಮಾಡಿದ್ದಾರೆ. ಅಂತೆಯೇ ಜನಾರ್ದನ ಪೂಜಾರಿ ಅವರು, ಡಿಕೆಶಿಗೆ ಕರೆ ಮಾಡಿ ಆಶೀತ್ ಗೆ ಟಿಕೆಟ್ ಕೊಡುವಂತೆ ಹೇಳಿದ್ದಾರೆ. ಜೆ.ಆರ್.ಲೋಬೋ ಬದಲು ಆಶೀತ್ ಪಿರೇರಾಗೆ ಟಿಕೆಟ್ ಕೊಡಲು ಹೇಳಿದ್ದಾರೆ. ಇದನ್ನೂ ಓದಿ: ಸುಮಲತಾ ಜೊತೆ ನಮ್ಮ ಕಾರ್ಯಕರ್ತರು ಗುರುತಿಸಿಕೊಳ್ಳಬೇಡಿ: ಮಂಡ್ಯ ಕಾಂಗ್ರೆಸ್

ಡಿಕೆಶಿ ಬಳಿ ಪೂಜಾರಿ ಹೇಳಿದ್ದೇನು..?: ನನ್ನಲ್ಲಿಗೆ ಯೂತ್ ಕಾಂಗ್ರೆಸ್ ಲೀಡರ್ ಆಶೀತ್ ಪಿರೇರಾ ಬಂದಿದ್ದಾರೆ. ಅವರಿಗೆ ಮಂಗಳೂರು ದಕ್ಷಿಣಕ್ಕೆ ಏನಾದ್ರೂ ಸಹಾಯ ಮಾಡಲು ಸಾಧ್ಯ ಉಂಟಾ..?. ನೀವೇ ಸುಧಾರಿಸಿ, ಜೆ.ಆರ್.ಲೋಬೋ ಸ್ಥಾನಕ್ಕೆ, ಆಶೀತ್ ಪಿರೇರಾ ಕೂಡ ಕ್ರಿಶ್ಚಿಯನ್. ಡಿಕೆಶಿಗೆ ಕರೆ ಮಾಡಿ ಆಶೀತ್ ಪಿರೇರಾ ಪರ ಪೂಜಾರಿ ಮಾತನಾಡಿದ್ದಾರೆ.

ಸದ್ಯ ಮಂಗಳೂರು ದಕ್ಷಿಣದಿಂದ ಮಾಜಿ ಶಾಸಕ ಜೆ.ಆರ್ ಲೋಬೋ (J R Lobo) ಮತ್ತು ಐವನ್ ಡಿಸೋಜಾ (Ivan D'Souza) ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಇದನ್ನೂ ಓದಿ: ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ- ಸವಾರ ಸ್ಥಳದಲ್ಲೇ ಸಾವು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027571 0 0 0
<![CDATA[ನಕಲಿ ಚಿನ್ನ ಕೊಟ್ಟು ಅಸಲಿ ಆಭರಣದೊಂದಿಗೆ ಅಜ್ಜಿ ಗ್ಯಾಂಗ್‌ ಎಸ್ಕೇಪ್‌]]> https://publictv.in/old-woman-gang-escapes-with-gold-jewellery-in-bengaluru/ Sun, 05 Feb 2023 07:35:41 +0000 https://publictv.in/?p=1027574 ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನಕಲಿ ಆಭರಣ ಕೊಟ್ಟು ಅಸಲಿ ಆಭರಣ ದೋಚಿ ಎಸ್ಕೇಪ್ ಆದ ಅಜ್ಜಿ (Old Woman) ಟೀಂಗಾಗಿ ಅಮೃತಹಳ್ಳಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಮಗಳ ಮದುವೆಗೆ ಆಭರಣ ತೆಗೆದುಕೊಳ್ಳಲು ಬಂದ ಅಜ್ಜಿ ಹಾಗೂ ಆಕೆಯ ಜೊತೆಗಿದ್ದ ವ್ಯಕ್ತಿ ಚಿನ್ನ ದೋಚಿ ಪರಾರಿಯಾಗಿದ್ದಾರೆ. ಅಮೃತಹಳ್ಳಿಯ ಧನಲಕ್ಷ್ಮಿ ಜ್ಯೂವಲರ್ಸ್‌ನಲ್ಲಿ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಶಾಪಿಂಗ್ ಮಾಡಿದ್ದ ಗುಂಪೊಂದು ಮಗಳ ಮದುವೆ ಇದೆ, ನನ್ನ ತಾಯಿ ಹಳೆ ಆಭರಣ ಕೊಟ್ಟು ಹೊಸ ಒಡವೆ ಖರೀದಿ ಮಾಡಬೇಕು ಎಂದಿದ್ದರು. ಅಷ್ಟೇ ಅಲ್ಲದೇ ಅಜ್ಜಿಯ ಜೊತೆಗಿದ್ದ ವ್ಯಕ್ತಿ ರಾಹುಲ್‌ ಎಂದು ಪರಿಚಯಿಸಿಕೊಂಡು ನಾಗವಾರದ ನಿವಾಸಿ ಎಂದು ಹೇಳಿಕೊಂಡಿದ್ದ.

Union Budget 2023

ನಂತರ ಅಜ್ಜಿ ಬ್ಯಾಗಿಂದ 240 ಗ್ರಾಂ ತೂಕದ ಗುಂಡಿನ ಸರ ತೆಗೆದಿದ್ದಾಳೆ. ಅದರಲ್ಲಿ ಒಂದು ಗುಂಡು ಚೆಕ್ ಮಾಡಿದಾಗ ಅಸಲಿ ಚಿನ್ನ (Gold) ಅನ್ನೋದು ತಿಳಿದು ಬಂದಿದೆ. ನಾಳೆ ಬಂದು ಚಿನ್ನ ಖರೀದಿ ಮಾಡುತ್ತೇವೆ ಎಂದು ಅಲ್ಲಿಂದ ಹೊರಟಿದ್ದರು. ಮರುದಿನ ನಕಲಿ ಗುಂಡಿನ ಸರ ತಗೊಂಡು ಬಂದು ಮಾಲೀಕನಿಗೆ ನೀಡಿದ್ದಾರೆ. ನಿನ್ನೆ (ಶನಿವಾರ) ಚರಕ್‌ ಮಾಡಿದ ಸರವೇ ಎಂದುಕೊಂಡು ಸರದ ತೂಕವನ್ನು ಚಿನ್ನದಂಗಡಿ ಮಾಲೀಕ ಹಾಕಿಕೊಂಡಿದ್ದಾನೆ.

ಈ ಅವಕಾಶವನ್ನೇ ಕಾಯುತ್ತಿದ್ದ ಗುಂಪು 10 ಲಕ್ಷ ಮೌಲ್ಯದ ಚಿನ್ನಾಭರಣ ಶಾಪಿಂಗ್ ಮಾಡಿದ್ದಾರೆ. ಉಂಗುರ, ಓಲೆ, ಬ್ರೆಸ್‌ಲೆಟ್, ಸರ ಸೇರಿದಂತೆ 168 ಗ್ರಾಂ ತೂಕದ ಅಸಲಿ ಆಭರಣ ಖರೀದಿ ಮಾಡಿದ್ದಾರೆ. ಮಗಳು ಗಂಡನ ಮನೆಗೆ ಹೋಗುತ್ತಾಳೆ ಅಂತ ಬೆಳ್ಳಿ ದೀಪ, ಕುಂಕುಮ ಬಟ್ಟಲು, ಕಾಲ್ಗಜ್ಜೆ ಎಂದು ಸಾಲು ಸಾಲು ಬೆಳ್ಳಿ ಸಾಮಾನು ಶಾಪಿಂಗ್ ಮಾಡಿ, ನಗು ಮಗುತ್ತಾ ಮಾತಾಡಿ ಅಲ್ಲಿಂದ ಅಜ್ಜಿ ಹಾಗೂ ಆಕೆಯ ಗುಂಪು ಹೊರಟಿದೆ. ಇದನ್ನೂ ಓದಿ: ಮನೆ ದರೋಡೆಗೆ ಬಂದವನಿಗೆ ಬೀದಿನಾಯಿಗಳು ಟಕ್ಕರ್- ಎದ್ನೊ ಬಿದ್ನೊ ಅಂತಾ ಓಡಿದ ಕಳ್ಳ

ಇದಾದ ಬಳಿಕ ಮಾಲೀಕ ಚಿಕ್ಕಪೇಟೆಗೆ ಹಳೆ ಸರ ಮಾರಾಟಕ್ಕೆ ಬಂದಾಗ ನಕಲಿ ಎನ್ನುವುದು ಗೊತ್ತಾಗಿದೆ. ತಕ್ಷಣವೇ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ಜ್ಯುವೆಲರ್ಸ್ ಮಾಲೀಕ ಓಂ ಪ್ರಕಾಶ್ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿರುವ ಪೊಲೀಸರು, ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ‌‌ ಆರೋಪಿಗಳ ಪತ್ತೆಗೆ ಅಮೃತಹಳ್ಳಿ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಜೈಲಿಗೋದವರ ಹೆಂಡತಿಯರು, ಮಕ್ಕಳನ್ನ ಅಸ್ಸಾಂ ಸಿಎಂ ನೋಡಿಕೊಳ್ತಾರಾ- ಓವೈಸಿ ಪ್ರಶ್ನೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027574 0 0 0
<![CDATA[ಅಪ್ಪನಿಗಿಂತ ನಾನೇ ಸ್ಟ್ರಾಂಗ್, ಯಶ್ ಜೊತೆ ಮಗನ ತುಂಟಾಟದ ವೀಡಿಯೋ ವೈರಲ್]]> https://publictv.in/actor-yash-new-video-viral/ Sun, 05 Feb 2023 07:41:46 +0000 https://publictv.in/?p=1027575 ಪ್ಯಾನ್ ಇಂಡಿಯಾ ಸ್ಟಾರ್ ಯಶ್ `ಕೆಜಿಎಫ್ 2' (Kgf 2)ಯಶಸ್ಸಿನ ನಂತರ ಅವರ ಮುಂದಿನ ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ. ಇದರ ನಡುವೆ ಮುದ್ದು ಯಥರ್ವ್ ಜೊತೆ ಸಮಯ ಕಳೆದ್ದಿದ್ದಾರೆ. ಅಪ್ಪನಿಗಿಂತ ನಾನೇ ಗಟ್ಟಿ ಎಂದು ಹೇಳಿರುವ ಯಶ್ ಜೊತೆಗಿನ ಯಥರ್ವ್ ತುಂಟಾಟದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ.

`ಕೆಜಿಎಫ್ 2' ನಂತರ ಹೊಸ ಕಥೆ, ಪ್ರಾಜೆಕ್ಟ್‌ನತ್ತ ಯಶ್ (Yash) ಬ್ಯುಸಿಯಾಗಿದ್ದಾರೆ. ಇದರ ನಡುವೆ ಮಗನ ಜೊತೆಗಿನ ತುಂಟಾಟದ ವೀಡಿಯೋವನ್ನ ಯಶ್ ಶೇರ್ ಮಾಡಿದ್ದಾರೆ. ಮಗನ ಜೊತೆ ರಾಕಿಬಾಯ್ ಸಮಯ ಕಳೆದಿದ್ದಾರೆ. ಇದನ್ನೂ ಓದಿ:ಮಗಳ ಜೊತೆಗಿನ ಮುದ್ದಾದ ಫೋಟೋ ಹಂಚಿಕೊಂಡ ನಟಿ ಬಿಪಾಶಾ ಬಸು

ಯಶ್ ಅವರ ತೋಳನ್ನು ಮುಟ್ಟುವ ಯಥರ್ವ್ (Yatharva) ತುಂಬ ಸಾಫ್ಟ್ ಆಗಿದೆ ಎನ್ನುತ್ತಾನೆ. ತನ್ನ ತೋಳು ತೋರಿಸಿ ತುಂಬ ಗಟ್ಟಿಯಾಗಿದೆ ಎನ್ನುತ್ತಾನೆ. ಮಗನ ಈ ಮಾತು ಕೇಳಿ ಯಶ್‌ಗೆ ಅಚ್ಚರಿ. ಸೂಪರ್ ಮಗನೆ, ನೀನೇ ಎಲ್ಲರಿಗಿಂತ ಸ್ಟ್ರಾಂಗ್ ಎಂದು ಅವರು ಪುತ್ರನ ಬೆನ್ನು ತಟ್ಟುತ್ತಾರೆ. ಅಪ್ಪ-ಮಗನ ಈ ವಿಡಿಯೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ಈ ಕ್ಯೂಟ್ ವೀಡಿಯೋ ಎಲ್ಲಡೆ ಸದ್ದು ಮಾಡ್ತಿದೆ.

 
View this post on Instagram
 

A post shared by Yash (@thenameisyash)

ಯಶ್ ನಟಿಸಿರುವ ಕೆಜಿಎಫ್, ಕೆಜಿಎಫ್ 2 ಎರಡು ಭಾಗಗಳು ಸೂಪರ್ ಹಿಟ್ ಆಗಿದೆ. ಯಶ್ ಮುಂದಿನ ನಡೆ ಮೇಲೆ ಎಲ್ಲರ ಕಣ್ಣಿದೆ. ಆದಷ್ಟು ಸಿನಿಮಾ ಅಧಿಕೃತ ಅಪ್‌ಡೇಟ್ ಕೊಡಲಿ ಅಂತಾ ಕಾಯ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027575 0 0 0
<![CDATA[ಕಾಮುಕ ಟೆಕ್ಕಿ ಮೊಬೈಲ್‌ನಲ್ಲಿ ತನ್ನ ಪ್ರಿಯತಮೆಯದ್ದೂ ಸೇರಿ 208 ಖಾಸಗಿ ವೀಡಿಯೊಗಳು ಪತ್ತೆ..!]]> https://publictv.in/bengaluru-police-found-208-videos-in-techies-mobile-including-his-lover/ Sun, 05 Feb 2023 07:41:14 +0000 https://publictv.in/?p=1027577 ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ (Social Media) ಯುವತಿಯರ ಪರಿಚಯ ಮಾಡಿಕೊಂಡು ವಂಚನೆ ಮಾಡಿರೋ ಪ್ರಕರಣದ ತನಿಖೆ (Investigation) ವೇಳೆ ಮತ್ತಷ್ಟು ಸ್ಫೋಟಕ ಮಾಹಿತಿಗಳು ಬಯಲಾಗಿವೆ.

ಆರೋಪಿ ಕನ್ನಪಲ್ಲಿ ದಿಲ್ಲಿ ಪ್ರಸಾದ್‌ನ ನಿಜ ಬಣ್ಣ ಬಯಲಾಗಿದ್ದು, ಆರೋಪಿ ಮೊಬೈಲ್‌ನಲ್ಲಿ (Mobile) ಯುವತಿಯರ 208 ಖಾಸಗಿ ವೀಡಿಯೋಗಳು (Private Video) ಪತ್ತೆಯಾಗಿವೆ. ಅದರಲ್ಲಿ ಪ್ರಸಾದ್ ತಾನೇ ವೀಡಿಯೋ ಕಾಲ್ ಮಾಡಿ ರೆಕಾರ್ಡ್ ಮಾಡಿದ್ದಾನೆ ಎನ್ನಲಾದ 60 ವೀಡಿಯೋಗಳು ಇವೆ ಎಂದು ಪೊಲೀಸರು ತಿಳಿಸಿದ್ದಾರೆ. 

ಇನ್ಸ್ಟಾಗ್ರಾಮ್‌ (Instagram) ಮೂಲಕ ಯುವತಿಯರನ್ನ ಪರಿಚಯ ಮಾಡಿಕೊಳ್ಳುತ್ತಿದ್ದ ಆಸಾಮಿ ನಂತರ ತನ್ನ ಅವಶ್ಯಕತೆಗಳನ್ನು ಪೂರೈಸುವಂತೆ ಬ್ಲಾಕ್‌ಮೇಲ್ ಮಾಡ್ತಿದ್ದ. ತನ್ನ ಪ್ರಿಯತಮೆ ಹಾಗೂ 6 ಯುವತಿಯರನ್ನ ಲೈಂಗಿಕ ಕ್ರಿಯೆಗಾಗಿ ಬಳಸಿಕೊಂಡಿದ್ದಾನೆ. ಲೈಂಗಿಕವಾಗಿ ಬಳಸಿಕೊಂಡ ನಂತರ ಯುವತಿಯರನ್ನ ಅವಾಯ್ಡ್ ಮಾಡಲು ಮುಂದಾಗಿದ್ದಾನೆ ಅನ್ನೋದು ತನಿಖೆಯಲ್ಲಿ ಗೊತ್ತಾಗಿದೆ. ಇದನ್ನೂ ಓದಿ: ವಿಡಿಯೋ ಕಾಲ್ ಮಾಡಿ ಹೆಂಡತಿ ತೋರಿಸದಿದ್ದಕ್ಕೆ ಸ್ನೇಹಿತನಿಗೆ ಚಾಕು ಇರಿತ

ಪ್ರಚೋದನೆ ಮಾಡ್ತಿದ್ದ: ಟೆಕ್ಕಿ ಕಾಮುಕ ಯುವತಿಯರಿಗೆ ಸೆಕ್ಸ್ ವೀಡಿಯೋಗಳನ್ನ ಕಳುಹಿಸಿ ಅದೇ ರೀತಿ ವೀಡಿಯೋ ಮಾಡಿ ಕಳಿಸುವಂತೆ ಪ್ರಚೋದಿಸುತ್ತಿದ್ದ. ವಿವಿಧ ಆಂಗಲ್‌ನಲ್ಲಿ ವೀಡಿಯೋ ಕಳಿಸಲು ಹೇಳ್ತಿದ್ದ. ವೀಡಿಯೊ ಕಳಿಸದಿದ್ರೆ ಸೋಷಿಯಲ್ ಮೀಡಿಯಾದಲ್ಲಿ ನಗ್ನ ಫೋಟೋ, ವೀಡಿಯೋ ಹಾಕುವುದಾಗಿ ಬ್ಲಾಕ್ ಮೇಲ್ ಮಾಡ್ತಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪಾಗಲ್ ಪ್ರೇಮಿ ಕಾಟಕ್ಕೆ ಬೇಸತ್ತು UP ಮೂಲದ ದಂತ ವೈದ್ಯೆ ಆತ್ಮಹತ್ಯೆ

ಇನ್ಸ್ಟಾಗ್ರಾಮ್‌ ನಲ್ಲಿ ಯುವತಿಯ ಹೆಸರಲ್ಲಿ ಅಕೌಂಟ್ ತೆರೆದು ಕೆಲಸ ಕೊಡಿಸುವುದಾಗಿ ವಂಚಿಸುತ್ತಿದ್ದ ಟೆಕ್ಕಿ ಪ್ರಸಾದ್, ತಾನು ಕೆಲಸ ಗಿಟ್ಟಿಸಲು ಮೈ ಮಾರಿಕೊಂಡಿದ್ದೇನೆ ಎಂದು ಹೇಳಿ ನಂಬಿಸ್ತಿದ್ದ. ಯುವತಿಯರ ರೀತಿ ಚಾಟ್ ಮಾಡಿ ನಗ್ನ ವೀಡಿಯೋ ಕಳಿಸಿಕೊಂಡು ಲೈಂಗಿಕ ಕ್ರಿಯೆಗೆ ಆಹ್ವಾನ ನೀಡ್ತಿದ್ದ. ಓಯೋ ರೂಂ ಗೆ ಕರೆಸಿ ಬಲವಂತವಾಗಿ ಅತ್ಯಾಚಾರ ಮಾಡಿರೋದು ಸೌತ್ ಈಸ್ಟ್ ಸೆನ್ ಪೊಲೀಸರ ವಿಚಾರಣೆಯಲ್ಲಿ ಗೊತ್ತಾಗಿದ್ದು, ತನಿಖೆ ಮುಂದುವರಿದಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027577 0 0 0
<![CDATA[ತರೀಕೆರೆ ಶಾಸಕ ಗೋಪಿಕೃಷ್ಣ - ಬಾಳೆಹಣ್ಣಿನ ಮೇಲೆ ಬರೆದು ತೇರಿಗೆ ಎಸೆದ ಅಭಿಮಾನಿಗಳು]]> https://publictv.in/fans-wrote-on-gopikrishna-tarikere-mla-chikkamagaluru/ Sun, 05 Feb 2023 08:00:48 +0000 https://publictv.in/?p=1027591 ಚಿಕ್ಕಮಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Election) ತರೀಕೆರೆ ಕ್ಷೇತ್ರದಿಂದ ಗೋಪಿಕೃಷ್ಣ ಅವರಿಗೆ ಟಿಕೆಟ್ ದೊರಕಿ, ಅವರೇ ಗೆಲ್ಲುವಂತೆ ಆಶೀರ್ವದಿಸು ತಾಯೆ ಎಂದು ಭಕ್ತರು ಬಾಳೆಹಣ್ಣಿನ ಮೇಲೆ ಕಾಂಗ್ರೆಸ್ (Congress) ಟಿಕೆಟ್ ಆಕಾಂಕ್ಷಿ ಗೋಪಿಕೃಷ್ಣ ಹೆಸರು ಬರೆದು ರಥದ ಮೇಲೆ ಎಸೆದಿದ್ದಾರೆ.

ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಕಳೆದೊಂದು ವಾರದಿಂದ ಅಜ್ಜಂಪುರ ತಾಲೂಕಿನಲ್ಲಿ ಇತಿಹಾಸ ಪ್ರಸಿದ್ಧ ಅಂತರಘಟ್ಟಮ್ಮನ ಜಾತ್ರೆ ನಡೆಯುತ್ತಿದೆ. ಅಂತರಘಟ್ಟಮ್ಮ ಅಂದ್ರೆ ತರೀಕೆರೆ ಹಾಗೂ ಅಜ್ಜಂಪುರ ತಾಲೂಕಿನಲ್ಲಿ ಭಾರೀ ಭಯ ಹಾಗೂ ನಂಬಿಕೆ. ಈ ಜಾತ್ರೆಗೆ ಹೋದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಗೋಪಿಕೃಷ್ಣ ಅಭಿಮಾನಿಗಳು ಬಾಳೆಹಣ್ಣಿನ ಮೇಲೆ ತರೀಕೆರೆ ಎಂ.ಎಲ್.ಎ. ಗೋಪಿಕೃಷ್ಣ ಎಂದು ಬರೆದು ತೇರಿನ ಮೇಲೆ ಎಸೆದಿದ್ದಾರೆ.

ತರೀಕೆರೆಯಲ್ಲಿ ಕಾಂಗ್ರೆಸ್ ಟಿಕೆಟ್‌ಗೆ ಭಾರೀ ಲಾಬಿ ನಡೆಯುತ್ತಿದೆ. ಈ ಬಾರಿ ತರೀಕೆರೆಯಲ್ಲಿ ಕಾಂಗ್ರೆಸ್ ಟಿಕೆಟ್ 13 ಜನ ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿ ಮಾಜಿ ಶಾಸಕ ಜಿ. ಹೆಚ್. ಶ್ರೀನಿವಾಸ್ ಹಾಗೂ ಹೆಚ್.ಎಂ. ಗೋಪಿಕೃಷ್ಣ ಮಧ್ಯೆ ತೀವ್ರ ಪೈಪೋಟಿ ನಡೆಯುತ್ತಿದೆ. ಇದನ್ನೂ ಓದಿ: ನಕಲಿ ಚಿನ್ನ ಕೊಟ್ಟು ಅಸಲಿ ಆಭರಣದೊಂದಿಗೆ ಅಜ್ಜಿ ಗ್ಯಾಂಗ್‌ ಎಸ್ಕೇಪ್‌

ಒಬ್ಬರ ಮೇಲೋಬ್ಬರು ಆರೋಪ-ಪ್ರತ್ಯಾರೋಪ ಮಾಡಿಕೊಂಡು ನನಗೆ ಟಿಕೆಟ್ ಎಂದು ಓಡಾಡುತ್ತಿದ್ದಾರೆ. ಕೆಲ ಸಮುದಾಯದ ಮುಖಂಡರು ಹಾಗೂ ಪಕ್ಷದ ಮುಖಂಡರೂ ಕೂಡ ಇವರಿಗೆ ಟಿಕೆಟ್ ನೀಡಬೇಕೆಂದು ಬೆಂಗಳೂರಿಗೆ ಎಡತಾಕುತ್ತಿದ್ದಾರೆ. ಆದರೆ, ಟಿಕೆಟ್ ಯಾರಿಗೆ ಅನ್ನೋದು ಇನ್ನು ನಿಗದಿ ಆಗಿಲ್ಲ. ಆದರೆ, ಲಾಬಿ ಮಾತ್ರ ದಿನದಿಂದ ದಿನಕ್ಕೆ ಹೆಚ್ಚುತಲೇ ಇದೆ. ಈ ಮಧ್ಯೆ ಟಿಕೆಟ್ ಯಾರಿಗೆ ಕೊಡಬೇಕೆಂದು ಕಾಂಗ್ರೆಸ್ ವರಿಷ್ಠರು ಕೂಡ ತಲೆಕೆಡಿಸಿಕೊಂಡಿದ್ದಾರೆ. ಇದನ್ನೂ ಓದಿ: ನಾನು ಕೋಲಾರದಲ್ಲಿ ಸ್ಪರ್ಧಿಸಿದ್ರೂ 200% ಗೆಲ್ತೀನಿ: ಸಿದ್ದರಾಮಯ್ಯ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027591 0 0 0
<![CDATA[Traffic Fine- 50% ವಿನಾಯಿತಿಯ ಕಾಲಮಿತಿಯನ್ನು ಮೂರು ತಿಂಗಳು ವಿಸ್ತರಿಸಿ: ಸಿಎಂಗೆ ಆಪ್‌ ಪತ್ರ]]> https://publictv.in/traffic-fine-extend-50-exemption-time-limit-3-months-app-letter-to-cm-basavaraj-bommai/ Sun, 05 Feb 2023 09:19:40 +0000 https://publictv.in/?p=1027607 ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಯ ದಂಡದ ಬಾಕಿ ಮೊತ್ತ ಪಾವತಿಯ ಶೇ. 50 ವಿನಾಯಿತಿಯ ಕಾಲಮಿತಿಯನ್ನು 3 ತಿಂಗಳು ವಿಸ್ತರಿಸಬೇಕೆಂದು ಆಮ್‌ ಆದ್ಮಿ ಪಾರ್ಟಿಯ (AAP) ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ. ಸದಂ ಒತ್ತಾಯಿಸಿದರು.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಪತ್ರ ಬರೆದ ಜಗದೀಶ್‌ ವಿ ಸದಂ, ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಶಿಫಾರಸಿನಂತೆ, ವಾಹನ ಸವಾರರು ಬಾಕಿ ಉಳಿಸಿಕೊಂಡಿರುವ ದಂಡವನ್ನು ಫೆ. 11ರೊಳಗೆ ಪಾವತಿಸಿದಲ್ಲಿ ಶೇ. 50% ವಿನಾಯಿತಿ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೀಗೆ ವಿನಾಯಿತಿ ನೀಡುವ ಮೂಲಕ ವಾಹನ ಸವಾರರಿಗೆ ನೆರವಾಗುವುದು ಸ್ವಾಗತಾರ್ಹ. ಆದರೆ ಅತ್ಯಲ್ಪ ಅವಧಿಯ ಕಾಲಮಿತಿ ನಿಗದಿಪಡಿಸುವ ಮೂಲಕ ಕೇವಲ ಶ್ರೀಮಂತ ವಾಹನ ಸವಾರರಿಗೆ ಮಾತ್ರ ನೆರವಾಗಲು ರಾಜ್ಯ ಸರ್ಕಾರ (State Government) ಮುಂದಾಗಿರುವುದು ಖಂಡನೀಯ ಎಂದು ಕಿಡಿಕಾರಿದರು.

ಕೇವಲ ಒಂದು ವಾರಗಳ ಸಮಯಾವಕಾಶ ನೀಡುವುದರಿಂದ ಬಡ ಮತ್ತು ಮಧ್ಯಮ ವರ್ಗದ ವಾಹನ ಸವಾರರಿಗೆ ಹಣ ಹೊಂದಿಸಲು ಕಷ್ಟವಾಗುತ್ತದೆ. ಅಲ್ಲದೇ, ಅನೇಕ ವಾಹನ ಸವಾರರು ತಮ್ಮ ಮಕ್ಕಳ ಶಾಲಾ ಶುಲ್ಕ ಪಾವತಿಸುವುದು ಸೇರಿದಂತೆ ನಾನಾ ರೀತಿಯ ಅಗತ್ಯ ಖರ್ಚುಗಳು ಈ ಸಮಯದಲ್ಲಿರುತ್ತದೆ. ಇದನ್ನೂ ಓದಿ: ಜನಾರ್ದನ ಪೂಜಾರಿ ಪ್ರಭಾವ ಬಳಸಿ ಟಿಕೆಟ್‍ಗಾಗಿ ಭಾರೀ ಕಸರತ್ತು

ವಿನಾಯಿತಿಯನ್ನು ಯೋಜನೆಯನ್ನು ದಿಢೀರ್‌ ಘೋಷಿಸಿರುವುದರಿಂದ ಮೊದಲೇ ಹಣವನ್ನು ಕೂಡಿಟ್ಟುಕೊಳ್ಳಲು ವಾಹನ ಸವಾರರಿಗೆ ಅವಕಾಶ ಸಿಕ್ಕಿರುವುದಿಲ್ಲ. ಆದ್ದರಿಂದ ಮುಖ್ಯಮಂತ್ರಿ ಅವರು ಈ ವಿನಾಯಿತಿ ಯೋಜನೆಯ ಕಾಲಮಿತಿಯನ್ನು 3 ತಿಂಗಳ ತನಕ ವಿಸ್ತರಿಸಬೇಕು. ಈ ಮೂಲಕ ಬಡ ಹಾಗೂ ಮಧ್ಯಮ ವರ್ಗದ ವಾಹನ ಸವಾರರಿಗೂ ವಿನಾಯಿತಿಯ ಫಲಾನುಭವ ಸಿಗುವಂತೆ ಮಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ತರೀಕೆರೆ ಶಾಸಕ ಗೋಪಿಕೃಷ್ಣ – ಬಾಳೆಹಣ್ಣಿನ ಮೇಲೆ ಬರೆದು ತೇರಿಗೆ ಎಸೆದ ಅಭಿಮಾನಿಗಳು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027607 0 0 0
<![CDATA[ಚೀನಾದೊಂದಿಗೆ ಲಿಂಕ್ - 200ಕ್ಕೂ ಅಧಿಕ ಸಾಲ, ಬೆಟ್ಟಿಂಗ್ ಆ್ಯಪ್‌ಗಳನ್ನು ಬ್ಯಾನ್ ಮಾಡಲಿದೆ ಭಾರತ]]> https://publictv.in/link-with-china-india-to-ban-over-200-loan-and-betting-apps/ Sun, 05 Feb 2023 09:55:11 +0000 https://publictv.in/?p=1027610 ನವದೆಹಲಿ: ಚೀನಾದೊಂದಿಗೆ (China) ಸಂಪರ್ಕವಿರುವ 200ಕ್ಕೂ ಅಧಿಕ ಆ್ಯಪ್‌ಗಳನ್ನು (Apps) ನಿಷೇಧಿಸಲು ಕೇಂದ್ರ ಸರ್ಕಾರ ನಿರ್ಧಾರವನ್ನು ತೆಗೆದುಕೊಂಡಿದೆ. ಅವುಗಳಲ್ಲಿ 138 ಬೆಟ್ಟಿಂಗ್ (Betting) ಅಪ್ಲಿಕೇಶನ್‌ಗಳು ಹಾಗೂ 94 ಸಾಲ (Loan) ನೀಡುವ ಅಪ್ಲಿಕೇಶನ್‌ಗಳು ಒಳಗೊಂಡಿವೆ.

ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯ ಈ ವಾರ ಗೃಹ ವ್ಯವಹಾರಗಳ ಸಚಿವಾಲಯದಿಂದ ಈ ಆದೇಶವನ್ನು ಸ್ವೀಕರಿಸಿದೆ. ಈ ಅಪ್ಲಿಕೇಶನ್‌ಗಳನ್ನು ನಿರ್ಬಂಧಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಎಂದು ಮೂಲಗಳು ತಿಳಿಸಿದೆ.

ವರದಿಗಳ ಪ್ರಕಾರ ಚೀನಾದೊಂದಿಗೆ ಸಂಪರ್ಕ ಹೊಂದಿರುವ ಸಾಲ ನೀಡುವಂತಹ ಅಪ್ಲಿಕೇಶನ್‌ಗಳು ಆರ್ಥಿಕವಾಗಿ ಹಿಂದುಳಿದ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಸಾಲವನ್ನು ತೆಗೆದುಕೊಳ್ಳುವಂತೆ ಆಮಿಷ ಒಡ್ಡುತ್ತವೆ. ಬಳಿಕ ವಾರ್ಷಿಕವಾಗಿ ಸಾಲದ ಬಡ್ಡಿಯನ್ನು ಹೆಚ್ಚಿಸುತ್ತಾ ಹೋಗುತ್ತದೆ. ಸಾಲ ತೀರಿಸಲು ಸಾಧ್ಯವಾಗದೇ ಹೋದಾಗ ಕಿರುಕುಳ ನೀಡಿ, ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಬೆದರಿಕೆ ಹಾಕುತ್ತವೆ ಎಂದು ತಿಳಿದುಬಂದಿದೆ.

ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಕೆಲವರು ಇಂತಹ ಅಪ್ಲಿಕೇಶನ್‌ಗಳಿಂದ ಸಾಲವನ್ನು ತೆಗೆದುಕೊಂಡು ಹಾಗೂ ಬೆಟ್ಟಿಂಗ್‌ನಿಂದ ಹಣ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಳಿಕ ಈ ವಿಚಾರ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಹಲವಾರು ರಾಜ್ಯಗಳು ಮತ್ತು ಕೇಂದ್ರ ಗುಪ್ತಚರ ಸಂಸ್ಥೆಗಳು ಈ ಅಪ್ಲಿಕೇಶನ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯವನ್ನು ಕೇಳಿಕೊಂಡಿವೆ. ಇದನ್ನೂ ಓದಿ: ಕಾಮುಕ ಟೆಕ್ಕಿ ಮೊಬೈಲ್‌ನಲ್ಲಿ ತನ್ನ ಪ್ರಿಯತಮೆಯದ್ದೂ ಸೇರಿ 208 ಖಾಸಗಿ ವೀಡಿಯೊಗಳು ಪತ್ತೆ..!

ಈ ದೂರುಗಳನ್ನಾಧರಿಸಿ ಗೃಹ ವ್ಯವಹಾರಗಳ ಸಚಿವಾಲಯ 6 ತಿಂಗಳುಗಳ ಹಿಂದೆ 26 ಚೀನೀ ಸಾಲ ನೀಡುವ ಅಪ್ಲಿಕೇಶನ್‌ಗಳ ಮೇಲೆ ಪರಿಶೀಲನೆ ನಡೆಸಿತ್ತು. ಆದರೂ ಇ-ಸ್ಟೋರ್‌ಗಳಲ್ಲಿ ಇಂತಹ 94 ಅಪ್ಲಿಕೇಶನ್‌ಗಳು ಲಭ್ಯವಿದ್ದು, ಇವು ತರ್ಡ್ ಪಾರ್ಟಿ ಲಿಂಕ್‌ಗಳ ಮೂಲಕ ಕಾರ್ಯನಿರ್ವಹಿಸುತ್ತವೆ ಎಂಬುದು ಬೆಳಕಿಗೆ ಬಂದಿದೆ.

ಈ ಹಿಂದೆಯೂ ಕೇಂದ್ರ ಸರ್ಕಾರ ದೇಶದ ಭದ್ರತೆಗೆ ಅಪಾಯವನ್ನುಂಟು ಮಾಡುವ ಹಲವಾರು ಚೀನೀ ಆ್ಯಪ್‌ಗಳನ್ನು ನಿಷೇಧಿಸಿತ್ತು. 2020ರ ಜೂನ್‌ನಿಂದ ಟಿಕ್‌ಟಾಕ್, ಶೇರ್‌ಇಟ್, ವೀಚ್ಯಾಟ್, ಹೆಲೋ, ಲೈಕೀ, ಯುಸಿ ನ್ಯೂಸ್, ಬಿಗೊ ಲೈವ್, ಯುಸಿ ಬ್ರೌಸರ್, ಇಎಸ್ ಫೈಲ್ ಎಕ್ಸ್‌ಪ್ಲೋರರ್, ಮಿ ಕಮ್ಯೂನಿಟಿ ಸೇರಿದಂತೆ 200ಕ್ಕೂ ಅಧಿಕ ಅಪ್ಲಿಕೇಶನ್‌ಗಳನ್ನು ನಿರ್ಬಂಧಿಸಿತ್ತು. ಇದನ್ನೂ ಓದಿ: ನಕಲಿ ಚಿನ್ನ ಕೊಟ್ಟು ಅಸಲಿ ಆಭರಣದೊಂದಿಗೆ ಅಜ್ಜಿ ಗ್ಯಾಂಗ್‌ ಎಸ್ಕೇಪ್‌

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027610 0 0 0
<![CDATA[ಬಿಜೆಪಿ ಬಸ್‍ನಲ್ಲಿ ಗಾಳಿನೇ ಇಲ್ಲ, ಅದಿಕೆ ಆಗಾಗ ಮೋದಿ ಕರೆಸ್ತಿದ್ದಾರೆ: ಎಂ.ಬಿ ಪಾಟೀಲ್]]> https://publictv.in/mb-patil-lashesh-out-at-bjp-in-kalaburagi/ Sun, 05 Feb 2023 09:25:55 +0000 https://publictv.in/?p=1027611 ಕಲಬುರಗಿ: ರಾಜ್ಯದಲ್ಲಿ ಸದ್ಯ ಕಾಂಗ್ರೆಸ್ (Congress) ಕೈಗೊಂಡಿರುವ ಪ್ರಜಾಧ್ವನಿ ಬಸ್ ಪಂಚರ್ ಆಗಿದೆ ಎಂದು ಮಾಜಿ ಸಿಎಂ ಬಿಎಸ್‍ವೈ (BS Yediyurappa) ಹೇಳಿಕೆ ನೀಡಿದ ಬೆನ್ನಲ್ಲೇ ಭಾನುವಾರ ಕಲಬುರಗಿಯಲ್ಲಿ ಮಾಜಿ ಸಚಿವ ಎಂಬಿ ಪಾಟೀಲ್ (MB Patil) ತಿರುಗೇಟು ನೀಡಿದ್ದಾರೆ.

ನಮ್ಮ ಬಸ್ ಎಂದಿಗೂ ಪಂಕ್ಚರ್ ಆಗುವುದಿಲ್ಲ. ಬಿಜೆಪಿಯವರು ಯಡಿಯೂರಪ್ಪ ಅವರನ್ನ ಪಂಕ್ಚರ್ ಮಾಡಿದ್ದಾರೆ. ಬಿಜೆಪಿ ಬಸ್‍ಗೆ ಟೈರಲ್ಲಿ ಗಾಳಿನೇ ಇಲ್ಲ, ಅದಕ್ಕಾಗಿ ಪದೇ ಪದೇ ಮೋದಿಯವರನ್ನ ಕರೆಸುತ್ತಿದ್ದಾರೆ. ರಾಜ್ಯದಲ್ಲಿ ಮೋದಿ/ಶಾ ಅವರ ಮೋಡಿ ನಡೆಯುವುದಿಲ್ಲ. ಈ ಬಾರಿ ನಡೆಯಲ್ಲ ಎಂದು ಹೇಳಿದರು.

ಇದಲ್ಲದೇ 7 ರಿಂದ 8 ಬಿಜೆಪಿ ಹಾಲಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದ ಎಂ.ಬಿ ಪಾಟೀಲ್, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ಶಾಸಕಾಂಗ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿ ಸಿಎಂ ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆ. ನಮ್ಮಲ್ಲಿ ಬೇಧ-ಭಾವ ಇಲ್ಲ. ಬಹಳಷ್ಟು ಜನ ಸಮರ್ಥರಿದ್ದಾರೆ ಎಂದು ಅವರು ಹೇಳಿದರು. ಇದನ್ನೂ ಓದಿ: ಜನಾರ್ದನ ಪೂಜಾರಿ ಪ್ರಭಾವ ಬಳಸಿ ಟಿಕೆಟ್‍ಗಾಗಿ ಭಾರೀ ಕಸರತ್ತು

ಪ್ರಜಾಧ್ವನಿ ಯಾತ್ರೆ (Prajadwani Yatre) ಗಾಗಿ ಎರಡು ತಂಡಗಳನ್ನಾಗಿ ರಚನೆ ಮಾಡಲಾಗಿದೆ. ಯಾತ್ರೆಗೆ ರಾಜ್ಯದ ವಿವಿಧೆಡೆ ಜನ ಅಭೂತಪೂರ್ವ ಬೆಂಬಲ ನೀಡುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯ ಕುರಿತು ಹಾಗೂ ಪ್ರಧಾನಿ ನರೇಂದ್ರ ಮೋದಿ (Narendra Modi) ಆಡಳಿತ ಹೇಗಿದೆ ಅನ್ನೋದು ಜನರಿಗೆ ಗೋತ್ತಾಗಿದೆ. ಪ್ರಜಾಧ್ವನಿ ಬಸ್ ಯಾತ್ರೆ ಯಶಸ್ವಿಯಾಗಿ ಸಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಈ ಹಿಂದೆ ದೇಶದಲ್ಲಿ ಝಿರೋ ಟ್ಯಾಕ್ಸ್ ಇತ್ತು. ಇಂದು ಎಲ್ಲದಕ್ಕೂ ಟ್ಯಾಕ್ಸ್ ವಿಧಿಸಲಾಗಿದೆ. ರಾಜ್ಯದಲ್ಲಿ/ಕೇಂದ್ರದಲ್ಲಿ ಬಿಜೆಪಿ ಸರ್ಕಾರ (BJP Government) ಏನೂ ಕೆಲಸ ಮಾಡುತ್ತಿಲ್ಲ. ದೇಶದಲ್ಲಿ 2 ಸಾವಿರ ಅಣೆಕಟ್ಟುಗಳಿವೆ, ಎಲ್ಲವೂ ಕಾಂಗ್ರೆಸ್ ಅವಧಿಯಲ್ಲಿ ಆಗಿವೆ. ಕೇಂದ್ರ ಸರ್ಕಾರ ಪ್ರತಿಷ್ಠಿತ ಎಲ್‍ಐಸಿ ಮಾರಿಕೊಳ್ಳುವಂತಹ ಕೆಲಸ ಮಾಡುತ್ತಿದೆ. ಅದಾನಿ/ಅಂಬಾನಿಗೆ ಸಾಲ ನೀಡುವಂತಹ ಕೆಲಸ ಮಾಡುತ್ತಿದ್ದಾರೆ. ಯಾರ ಹಣ ಯಾರಿಗೆ ಸಾಲ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದ ಅವರು, ರಾಜ್ಯ ಸರ್ಕಾರ ಸಂಪೂರ್ಣ 40% ನಲ್ಲಿ ಮುಳುಗಿ ಹೋಗಿದೆ ಎಂದು ಕಿಡಿಕಾರಿದರು.

]]>
1027611 0 0 0
<![CDATA[ಕುಡಿದು ಪತ್ನಿ ಮೇಲೆ ಹಲ್ಲೆ - ಮಾಜಿ ಕ್ರಿಕೆಟರ್ ವಿನೋದ್ ಕಾಂಬ್ಳಿ ವಿರುದ್ಧ FIR]]> https://publictv.in/fir-against-ex-cricketer-vinod-kambli-on-charge-of-assaulting-wife-mumbai/ Sun, 05 Feb 2023 09:53:07 +0000 https://publictv.in/?p=1027612 ಮುಂಬೈ: ಟೀಂ ಇಂಡಿಯಾ (Team India) ಮಾಜಿ ಆಟಗಾರ ವಿನೋದ್ ಕಾಂಬ್ಳಿ (Vinod Kambli), ಪತ್ನಿ ಆಂಡ್ರಿಯಾ ಹೆವಿಟ್‌ಗೆ (Andrea Hewitt) ಕುಡಿದು ಬಂದು ಹಲ್ಲೆ ನಡೆಸಿರುವ ಆರೋಪದಡಿ ಮುಂಬೈನ (Mumbai) ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮದ್ಯಪಾನ ಮಾಡಿ ಮನೆಗೆ ಬಂದ ವಿನೋದ್ ಕಾಂಬ್ಳಿ, ತಮ್ಮ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಮುಂಬೈ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಆಂಡ್ರಿಯಾ ಹೆವಿಟ್ ದೂರು ದಾಖಲಿಸಿದ್ದಾರೆ. ಪೊಲೀಸರು ಕಾಂಬ್ಳಿ ವಿರುದ್ಧ ಎಫ್‍ಐಆರ್ (FIR) ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಡೋಪಿಂಗ್ ಟೆಸ್ಟ್‌ನಲ್ಲಿ ಫೇಲ್ – ಜಿಮ್ನಾಸ್ಟ್ ದೀಪಾ ಕರ್ಮಾಕರ್ 21 ತಿಂಗಳು ಅಮಾನತು

ಶುಕ್ರವಾರ ಮಧ್ಯಾಹ್ನ 1 ರಿಂದ 1:30ರ ಸುಮಾರಿಗೆ ಘಟನೆ ನಡೆದಿದ್ದು, ಕಾಂಬ್ಳಿ ಪಾನಮತ್ತರಾಗಿ ತಮ್ಮ ಪ್ಲಾಟ್‍ಗೆ ಬಂದು ಮದ್ಯದ ನಶೆಯಲ್ಲಿ ದೌರ್ಜನ್ಯವೆಸಗಿದ್ದಾರೆ ಎಂದು ಆಂಡ್ರಿಯಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹಲ್ಲೆ ವೇಳೆ ತಮ್ಮ 12 ವರ್ಷದ ಮಗನೂ ಜೊತೆಗಿದ್ದ. ನಮ್ಮ ಜಗಳವನ್ನು ಬಿಡಿಸಲು ಆತನೂ ಮಧ್ಯ ಪ್ರವೇಶ ಮಾಡಿದ. ಆಗ ಅಡುಗೆ ಮನೆಗೆ ಹೋಗಿ, ಮುರಿದು ಹೋಗಿದ್ದ ಪ್ರೈಯಿಂಗ್ ಪ್ಯಾನ್ (Frying Pan) ತಂದು ನನ್ನ ತಲೆಗೆ ಹೊಡೆದರು. ತಲೆಗೆ ಗಾಯಗಳಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: 2007ರ ಟಿ20 ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಣೆ

ಇದೀಗ ವಿನೋದ್ ಕಾಂಬ್ಳಿ ವಿರುದ್ಧ ಐಪಿಸಿ ಸೆಕ್ಷನ್ 324 (ಅಪಾಯಕಾರಿ ಶಸ್ತ್ರಾಸ್ತ್ರಗಳಿಂದ ಹಲ್ಲೆ) ಹಾಗೂ ಐಪಿಸಿ ಸೆಕ್ಷನ್ 504 (ಉದ್ದೇಶಪೂರ್ವಕವಾಗಿ ಮಾಡಿದ ಅಪಮಾನ) ಅಡಿ ಕೇಸು ದಾಖಲಿಸಲಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027612 0 0 0
<![CDATA[ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಹ್ಲಾದ್ ಜೋಶಿ ಸಿಎಂ- ಹೆಚ್‍ಡಿಕೆ ಹೊಸ ಬಾಂಬ್]]> https://publictv.in/prahlad-joshi-will-be-cm-if-bjp-comes-to-power-says-hd-kumaraswamy/ Sun, 05 Feb 2023 10:00:29 +0000 https://publictv.in/?p=1027618 ಬೆಂಗಳೂರು: 2023ರ ಮಹಾಸಮರದ ಹೊಸ್ತಿಲಲ್ಲಿ ದಳಪತಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಹೊಸ ಬಾಂಬ್ ಸಿಡಿಸಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಯನ್ನು ಇದೀಗ ಹೆಚ್‍ಡಿಕೆ ಟಾರ್ಗೆಟ್ ಮಾಡಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣರಿಗೇ ಸಿಎಂ ಪಟ್ಟ ನೀಡಲಾಗುತ್ತದೆ. ಪ್ರಹ್ಲಾದ್ ಜೋಶಿಗೆ ಪಟ್ಟ ಕಟ್ಟಲು ಸಂಘ ಪರಿವಾರ ಪ್ಲಾನ್ ಮಾಡಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.

ಹೆಚ್‍ಡಿಕೆ ಹೇಳಿದ್ದು ಯಾಕೆ..?: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಜೆಡಿಎಸ್ ಪಂಚರತ್ನ ಯಾತ್ರೆಯನ್ನು ಟೀಕಿಸಿದ್ದರು. ಇದು ಪಂಚರತ್ನ ಅಲ್ಲ, ನವಗ್ರಹ ಯಾತ್ರೆ ಎಂದು ಹೇಳಿದ್ದರು. ಜೋಶಿ ಹೇಳಿಕೆಯಿಂದ ಸಿಡಿದೆದ್ದ ಎಚ್.ಡಿಕುಮಾರಸ್ವಾಮಿ ಇದೀಗ ವಾಗ್ದಾಳಿ ನಡೆಸಿದ್ದಾರೆ. ಈ ಬಾರಿ ಬಿಜೆಪಿ (BJP) ಅಧಿಕಾರಕ್ಕೆ ಬಂದರೆ ಬ್ರಾಹ್ಮಣರಿಗೆ ಮುಖ್ಯಮಂತ್ರಿ ಪಟ್ಟ. ಆರ್‍ಎಸ್‍ಎಸ್ ಸಭೆಯಲ್ಲಿ ಪ್ರಹ್ಲಾದ್ ಜೋಶಿ ಹೆಸರು ಪ್ರಸ್ತಾಪವಾಗಿದೆ ಎಂಬುದಾಗಿ ಹೇಳಿದ್ದಾರೆ.

ಜೋಶಿ ಜಾತಿ ಬಗ್ಗೆಯೂ ಹೆಚ್‍ಡಿಕೆ ಕಿಡಿ: ಬ್ರಾಹ್ಮಣರಲ್ಲಿ ಎರಡು ಮೂರು ವಿಧಗಳಿವೆ. ಪ್ರಹ್ಲಾದ್ ಜೋಶಿ ನಮ್ಮ ಹಳೆಯ ಬ್ರಾಹ್ಮಣರಲ್ಲ. ಅವರು ದೇಶ ಒಡೆಯುವವರು, ಕಟ್ಟುವವರಲ್ಲ. ಅವರು ಮಾರಾಠ ಪೇಶ್ವೆ ಕಾಲದ ಬ್ರಾಹ್ಮಣರು. ಅವರು ಶೃಂಗೇರಿ ಮಠ (Sringeri Mutt) ಒಡೆದ ವರ್ಗದವರು. ಗಾಂಧಿ ಕೊಂದ ಬ್ರಾಹ್ಮಣರು ಇವರು. ಬಿಜೆಪಿಯ ಹುನ್ನಾರ ಆರ್‍ಎಸ್‍ಎಸ್ ಕುತಂತ್ರಕ್ಕೆ ಬಲಿಯಾಗಬೇಡಿ. ಇವರು ದೇಶವನ್ನ ಹಾಳು ಮಾಡ್ತಾರೆ ಎಂದು ಟೀಕೆ ಮಾಡಿದ್ದಾರೆ.

ದೆಹಲಿಯಲ್ಲಿ ಎಂಟು ಜನ ಉಪ ಮುಖ್ಯಮಂತ್ರಿ ಮಾಡುವ ಸಭೆ ಮಾಡಿದ್ದಾರೆ. ಅದು ನನ್ನ ಗಮನಕ್ಕೆ ಬಂದಿದೆ. ಎಂಟು ಜನ ಯಾರು ಅಂತ ಹೆಸರು ಬೇಕಾದ್ರೂ ಕೊಡ್ತೀನಿ ಎಂದು ಹೆಚ್‍ಡಿಕೆ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನಾನು ಕೋಲಾರದಲ್ಲಿ ಸ್ಪರ್ಧಿಸಿದ್ರೂ 200% ಗೆಲ್ತೀನಿ: ಸಿದ್ದರಾಮಯ್ಯ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027618 0 0 0
<![CDATA[ಹೆಚ್‌ಡಿಕೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಶಾಸಕ ಬೆಲ್ಲದ್‌]]> https://publictv.in/aravind-bellad-react-about-hd-kumaraswamy-statement/ Sun, 05 Feb 2023 10:01:11 +0000 https://publictv.in/?p=1027631 ಧಾರವಾಡ: ಹೆಚ್‌.ಡಿ. ಕುಮಾರಸ್ವಾಮಿ (HD Kumaraswamy) ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರು ಮಾಜಿ ಪ್ರಧಾನಿ ಹಾಗೂ ಮಹಾಮುತ್ಸದ್ಧಿ ದೇವೇಗೌಡರ (HD Deve Gowda) ಮಗನಾಗಿದ್ದರೂ ಇಂತಹ ತಳಬುಡ ಇಲ್ಲದ ಹೇಳಿಕೆ ಕೊಟ್ಟಿದ್ದಾರೆ ಎಂದು ಧಾರವಾಡ ಶಾಸಕ ಅರವಿಂದ್‌ ಬೆಲ್ಲದ್‌ (Aravind Bellad) ಕಿಡಿಕಾರಿದರು.

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಗೋಡ್ಸೆ ವಂಶಸ್ಥರು ಎಂಬ ಮಾಜಿ ಸಿಎಂ ಹೆಚ್‌ಡಿಕೆ ಹೇಳಿಕೆಗೆ ಧಾರವಾಡದಲ್ಲಿ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಮಾನಸಿಕ ಸ್ಥಿತಿ ತಪ್ಪಿದಂತೆ ಅನಿಸುತ್ತದೆ. ಅವರ ಪಕ್ಷದಿಂದ ಜನ ಓಡಿ ಹೋಗುತ್ತಿದ್ದಾರೆ. ಅವರ ನಾಯಕರೇ ಅವರ ವಿರುದ್ಧ ಬಂಡೆದ್ದಿದ್ದಾರೆ. ಹೀಗಾಗಿ ಏನು ಮಾಡಬೇಕು, ಏನು ಮಾತನಾಡಬೇಕು ತಿಳಿಯದಾಗಿದೆ ಎಂದರು.

ಈ ರೀತಿ ಹೇಳಿಕೆ ನೀಡಿರುವುದು ಬಹಳ ದುರಾದೃಷ್ಟಕರ ವಿಚಾರ. ಮೋದಿ ಸರ್ಕಾರದಲ್ಲಿ ಜಾತಿ, ಪಂಥ ನೋಡದೆ ಯೋಗ್ಯರಿದ್ದವರಿಗೆ ಸಿಎಂ ಮಾಡುತ್ತಾರೆ ಎಂದ ಅವರು, ಇದು ಇಡೀ ದೇಶಕ್ಕೆ ಗೊತ್ತಿರುವ ವಿಚಾರ, ಈ ರೀತಿಯ ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ. ಜಾತಿ ಹೆಸರಿನಿಂದ ರಾಜಕಾರಣ ಮಾಡುವುದು ಗೌಡರ ಕುಟುಂಬಕ್ಕೆ ಗೌರವ ತರುವ ವಿಚಾರ ಅಲ್ಲ ಎಂದು ಹೇಳಿದರು. ಇದನ್ನೂ ಓದಿ: ಜನಾರ್ದನ ಪೂಜಾರಿ ಪ್ರಭಾವ ಬಳಸಿ ಟಿಕೆಟ್‍ಗಾಗಿ ಭಾರೀ ಕಸರತ್ತು

ಕುಮಾರಸ್ವಾಮಿ ಈ ಹೇಳಿಕೆ ಮೂಲಕ ತಮಗೆ ಮಾತ್ರವಲ್ಲ ಗೌಡರ ಕುಟುಂಬಕ್ಕೆ ಕಳಂಕ ತಂದಿದ್ದಾರೆ. ದೇವೇಗೌಡ, ರೇವಣ್ಣ ಕುಟುಂಬದವರು ಎಲ್ಲರೂ ಕುಮಾರಸ್ವಾಮಿ ಹೇಳಿಕೆ ಖಂಡಿಸುತ್ತಾರೆ ಎಂದು ಕೊಂಡಿದ್ದೇನೆ ಎಂದ ಅವರು, ತಮ್ಮ ವಿಚಾರ ಎಷ್ಟು ಕೆಳಮಟ್ಟದೆಂದು ತೋರಿಸಿದ್ದಾರೆ. ಸಾಮರಸ್ಯ ಕೆಡಿಸುವ ಕೆಲಸ ಕುಮಾರಸ್ವಾಮಿ ಮಾಡಿದ್ದಾರೆ, ಬ್ಯಾಲೆನ್ಸ್ ಇಲ್ಲದ ಹೇಳಿಕೆ ಅವರು ನೀಡಬಾರದು ಎಂದು ತಿಳಿಸಿದರು. ಇದನ್ನೂ ಓದಿ: Traffic Fine- 50% ವಿನಾಯಿತಿಯ ಕಾಲಮಿತಿಯನ್ನು ಮೂರು ತಿಂಗಳು ವಿಸ್ತರಿಸಿ: ಸಿಎಂಗೆ ಆಪ್‌ ಪತ್ರ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027631 0 0 0
<![CDATA[13 ಜನರನ್ನ ಮಂಚದ ಮೇಲೆ ಮಲಗಿಸಿ ಸರ್ಕಾರ ತಂದ್ರಲ್ಲ ನಾಚಿಕೆ ಆಗ್ಬೇಕು ನಿಮ್ಗೆ - ಸಿಎಂ ಇಬ್ರಾಹಿಂ]]> https://publictv.in/jds-state-president-cm-ibrahim-slams-bjp-leaders/ Sun, 05 Feb 2023 10:23:31 +0000 https://publictv.in/?p=1027643 ಹುಬ್ಬಳ್ಳಿ: 13 ಜನರನ್ನ ಮಂಚದ ಮೇಲೆ ಮಲಗಿಸಿ ಸರ್ಕಾರ ತಂದ್ರಲ್ಲ, ನಿಮಗೆ ನಾಚಿಕೆ ಆಗಬೇಕು ಎಂದು ಜೆಡಿಎಸ್ (JDS) ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ (CM Ibrahim) ಬಿಜೆಪಿ ವಿರುದ್ಧ ಲೇವಡಿ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿಂದು (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್‌ ಜಾರಕಿಹೊಳಿ (Ramesh Jarkiholi) ಸಿ.ಡಿ ತಗೊಂಡು ಗೃಹಸಚಿವರ ಹತ್ರ ಹೋಗಿದ್ದಾರೆ, ವಿಷಕನ್ಯೆ ಬಗ್ಗೆ ಮಾತಾಡ್ತಾರೆ. ಕಟೀಲು ಪಿಟೀಲು ಬಾರಿಸಿ ಲವ್ ಜಿಹಾದ್ (Love Jihad) ಬಗ್ಗೆ ಮಾತಾಡ್ತಾನೆ. ಬೊಮ್ಮಾಯಿ ಇಂತಹ ಪಾಪಿಗಳನ್ನು ಕಟ್ಟಿಕೊಂಡು ಸಿಎಂ ಆಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಚೀನಾದೊಂದಿಗೆ ಲಿಂಕ್ – 200ಕ್ಕೂ ಅಧಿಕ ಸಾಲ, ಬೆಟ್ಟಿಂಗ್ ಆ್ಯಪ್‌ಗಳನ್ನು ಬ್ಯಾನ್ ಮಾಡಲಿದೆ ಭಾರತ

ಮಂಚ ಮುರಿಯೋದೇ ಅಚ್ಚೇ ದಿನವಾ?: ಸದಾನಂದಗೌಡ ಸೇರಿ 12 ಜನರ ಸಿ.ಡಿ ಹೊರಗೆ ತರಬೇಕು. ಇಲ್ಲದಿದ್ದರೇ ಬಿಜೆಪಿ ನಾಯಕರು ತಮ್ಮ ಸಚಿವ ಸ್ಥಾನಗಳಿಗೆ ರಾಜೀನಾಮೆ ಕೊಟ್ಟು ಹೊರಗೆ ಬರಬೇಕು. ಸ್ಯಾಂಟ್ರೋ ರವಿ ಈಗ ಎಲ್ಲಿದ್ದಾನೆ? ಅವನ ಬಗ್ಗೆ ಸುದ್ದಿನೇ ಇಲ್ಲ. ಮಂಚ ಮುರಿಯೋದೆ ಅಚ್ಚೇ ದೀನ್ ನಾ? ಇದಕ್ಕೆ ಮೋದಿ (Narendra Modi) ಉತ್ತರ ಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಹ್ಲಾದ್ ಜೋಶಿ ಸಿಎಂ- ಹೆಚ್‍ಡಿಕೆ ಹೊಸ ಬಾಂಬ್

ಇದೇ ವೇಳೆ ವಿಧಾನಸಭಾ ಚುನಾವಣೆ ಕುರಿತು ಮಾತನಾಡಿ, ಈ ಬಾರಿ ವರುಣಾದಲ್ಲಿ ಬಿ.ಎಸ್‌ ಯಡಿಯೂರಪ್ಪ ಇಲ್ಲದೇ ಸಿದ್ದರಾಮಯ್ಯ (Siddaramaiah) ಗೆಲ್ಲೋಕೆ ಆಗಲ್ಲ. ಆದ್ದರಿಂದ ಅವರು ಸಿದ್ದರಾಮಯ್ಯ ಕೋಲಾದರಲ್ಲಿ ನಿಲ್ಲಲ್ಲ ಎಂದಿದ್ದಾರೆ. ನಾನು ಸಹ ಕೋಲಾರ ಬೇಡ ಎಂದಿದ್ದೇನೆ. ಸಿದ್ದರಾಮಯ್ಯ, ಯಡಿಯೂರಪ್ಪ (BS Yediyurappa) ಇಬ್ಬರೂ ಒಂದೇ ಎಂದು ಅಭಿಪ್ರಾಯಪಟ್ಟಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027643 0 0 0
<![CDATA[ಕಾಂಗ್ರೆಸ್ ಪಕ್ಷದ ತಾಯಿ ಬಂಜೆಯಾಗಿದ್ದಾಳೆ, ಇಲ್ಲಿ ಮಕ್ಕಳು ಹುಟ್ಟುವ ಪ್ರಶ್ನೆಯೇ ಇಲ್ಲ: ಲಕ್ಷ್ಮಣ ಸವದಿ]]> https://publictv.in/laxman-savadi-slams-congress-party-belagavi/ Sun, 05 Feb 2023 10:41:58 +0000 https://publictv.in/?p=1027645 ಚಿಕ್ಕೋಡಿ: ಕಾಂಗ್ರೆಸ್ (Congress) ಪಕ್ಷದ ತಾಯಿ ಬಂಜೆಯಾಗಿದ್ದಾಳೆ ಇಲ್ಲಿ ಮಕ್ಕಳು ಹುಟ್ಟುವ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದು ಪರಿಷತ್ ಸದಸ್ಯ ಹಾಗೂ ರಾಜ್ಯ ಬಿಜೆಪಿ (BJP) ಉಪಾಧ್ಯಕ್ಷ ಲಕ್ಷ್ಮಣ ಸವದಿ (Laxman Savadi) ವಿವಾದಾತ್ಮಕ ಹೇಳಿಕೆ ನೀಡಿದರು.

ಬೆಳಗಾವಿ (Belagavi) ಜಿಲ್ಲೆಯ ಅಥಣಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, 50 ದಿನದಲ್ಲಿ ಬಿಜೆಪಿ ಸರ್ಕಾರ ಉರುಳುತ್ತದೆ ಎನ್ನುವ ಡಿ.ಕೆ ಶಿವಕುಮಾರ್ (D.K Shivakumar) ಹೇಳಿಕೆಗೆ ತಿರುಗೇಟು ನೀಡಿದರು. ಕಾಂಗ್ರೆಸ್‍ನವರು ಕೂಸು ಹುಟ್ಟುವ ಮೊದಲೇ ಕುಲಾಯಿ ಹೋಲಿಸುತ್ತಿದ್ದಾರೆ. ಇಲ್ಲಿ ಕೂಸು ಹುಟ್ಟುವ ಪ್ರಶ್ನೆಯೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ರಮೇಶ್ ಜಾರಕಿಹೊಳಿ (Ramesh Jarkiholi) ಸಿಡಿ ಪ್ರಕರಣ (CD Case) ವಿಚಾರವಾಗಿ ಪ್ರತಿಕ್ರಿಯಿಸಿ, ರಮೇಶ್ ಜಾರಕಿಹೊಳಿ ಹಾಗೂ ಡಿ.ಕೆ ಶಿವಕುಮಾರ್ ಇಬ್ಬರ ವೈಯಕ್ತಿಕ ವಿವಾದ. ಈ ವಿಚಾರಗಳು ಬಿಜೆಪಿ ಪಕ್ಷಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಸಿಡಿ ಪ್ರಕರಣ ಸಿಬಿಐ ತನಿಖೆ ಬಗ್ಗೆ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027645 0 0 0
<![CDATA[ಅಮಿತ್ ಶಾ ಭೇಟಿ ಬಳಿಕ ಬೆಳಗಾವಿ ಬಿಜೆಪಿ ಪಾಳಯದಲ್ಲಿ ಒಗ್ಗಟ್ಟಿನ ಮಂತ್ರ]]> https://publictv.in/unity-in-belagavi-bjp-after-meeting-amit-shah/ Sun, 05 Feb 2023 10:53:41 +0000 https://publictv.in/?p=1027651 ಚಿಕ್ಕೋಡಿ: ಅಮಿತ್ ಶಾ (Amit Shah) ಖಡಕ್ ವಾರ್ನಿಂಗ್ ಬಳಿಕ ಬೆಳಗಾವಿ (Belagavi) ಬಿಜೆಪಿ (BJP) ಮುಖಂಡರು ಒಗ್ಗಟ್ಟಿನ ಮಂತ್ರ ಜಪಿಸಲು ಮುಂದಾಗಿದ್ದಾರೆ. ಇಷ್ಟು ದಿನ ನಾ ಒಂದು ದಿಕ್ಕು ತಾ ಒಂದು ದಿಕ್ಕು ಎಂದು ಮುಖ ತಿರುಗಿಸಿ ಓಡಾಡುತ್ತಿದ್ದ ಅಥಣಿ ಶಾಸಕ ಮಹೇಶ್ ಕುಮಠಳ್ಳಿ (Mahesh Kumathalli) ಹಾಗೂ ಲಕ್ಷ್ಮಣ ಸವದಿ (Laxman Savadi) ಇದೀಗ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ಅಥಣಿ ಪಟ್ಟಣದಲ್ಲಿ ಇಬ್ಬರು ನಾಯಕರು ಜೊತೆ ಜೊತೆಯಾಗಿ ಸಂಚಾರ ನಡೆಸಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಇಷ್ಟು ದಿನ ಒಬ್ಬರ ಕಾರ್ಯಕ್ರಮಕ್ಕೆ ಒಬ್ಬರು ಗೈರಾಗುತ್ತಿದ್ದರು. ಆದರೆ ಅಮಿತ್ ಶಾ ಖಡಕ್ ವಾರ್ನಿಂಗ್ ಬಳಿಕ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ.

ಇದೀಗ ಇಬ್ಬರು ನಾಯಕರು ಒಗ್ಗಟ್ಟಿನಿಂದ ಮುದುವರಿಯುತ್ತಿರುವುದಕ್ಕೆ ಪಕ್ಷದ ಕಾರ್ಯಕರ್ತರ ಗೊಂದಲ ನಿವಾರಣೆ ಆದಂತಾಗಿದೆ. ಬೆಳಗಾವಿಗೆ ಅಮಿತ್ ಶಾ ಭೇಟಿ ನಂತರ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಕೂಡಾ ಭಿನ್ನಮತ ಶಮನಕ್ಕೆ ಯತ್ನಿಸಿದ್ದರು. ಇಬ್ಬರು ರಾಷ್ಟ್ರೀಯ ನಾಯಕರ ಭೇಟಿ ನಂತರ ಬಿಜೆಪಿ ನಾಯಕರು ಒಗ್ಗಟ್ಟಾಗಿ ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ತಾಯಿ ಬಂಜೆಯಾಗಿದ್ದಾಳೆ, ಇಲ್ಲಿ ಮಕ್ಕಳು ಹುಟ್ಟುವ ಪ್ರಶ್ನೆಯೇ ಇಲ್ಲ: ಲಕ್ಷ್ಮಣ ಸವದಿ

ಈ ಸಂದರ್ಭದಲ್ಲಿ ಶಾಸಕ ಮಹೇಶ್ ಕುಮಠಳ್ಳಿ, ಸವದಿ ಎಂಎಲ್‌ಸಿ. ನಾನು ಅಥಣಿ ಎಂಎಲ್‌ಎ ಎನ್ನುವ ಸಂದೇಶವನ್ನು ಕಾರ್ಯಕರ್ತರಿಗೆ ರವಾನಿಸಿದ್ದಾರೆ. ಇದಕ್ಕೆ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಕೂಡಾ ಸಹಮತ ಸೂಚಿಸಿದ ಮಾತುಗಳನ್ನು ಕಾರ್ಯಕರ್ತರ ಮುಂದೆ ಹೇಳಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಸವದಿ ಅವರನ್ನು ಕುಮಠಳ್ಳಿ ಸೋಲಿಸಿ ಬಳಿಕ ಬಿಜೆಪಿ ಸೇರಿ ಅಥಣಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಬಳಿಕ ಅಥಣಿ ಕ್ಷೇತ್ರದ ಇಬ್ಬರ ನಡುವಿನ ಭಿನ್ನಮತ ಹಾಗೇ ಮುಂದುವರಿದಿತ್ತು. ಸದ್ಯ ಅಮಿತ್ ಶಾ ಭೇಟಿ ಬಳಿಕ ಇಬ್ಬರು ನಾಯಕರು ಒಂದಾಗಿದ್ದಾರೆ. ಇದನ್ನೂ ಓದಿ: 13 ಜನರನ್ನ ಮಂಚದ ಮೇಲೆ ಮಲಗಿಸಿ ಸರ್ಕಾರ ತಂದ್ರಲ್ಲ ನಾಚಿಕೆ ಆಗ್ಬೇಕು ನಿಮ್ಗೆ – ಸಿಎಂ ಇಬ್ರಾಹಿಂ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027651 0 0 0
<![CDATA[ಕಿಯಾರಾ ಅಡ್ವಾಣಿಗೆ ಹೋಲಿಸಿದ ಪತಿಗೆ ಊಟ ನೀಡಲು ನಿರಾಕರಿಸಿದ ಪತ್ನಿ]]> https://publictv.in/man-compares-wife-with-kiara-advani-angry-spouse-refuses-to-give-him-food/ Sun, 05 Feb 2023 11:21:57 +0000 https://publictv.in/?p=1027660 ನವದೆಹಲಿ: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು (Wife) ಖುಷಿ ಪಡಿಸಲು ಹೋಗಿ ಪಜೀತಿಗೆ ಒಳಗಾದ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ (Social Media) ಹರಿದಾಡುತ್ತಿರುವ ವೀಡಿಯೋದಲ್ಲಿ ಪ್ರೀತಿಯಿಂದ ವ್ಯಕ್ತಿಯು ತನ್ನ ಪತ್ನಿಯನ್ನು ಕಿಯಾರಾ ಅಡ್ವಾನಿಗೆ (Kiara Advani) ಹೋಲಿಸುತ್ತಾರೆ. ಇದಕ್ಕೆ ಪತ್ನಿ ಕೋಪಗೊಂಡು ಊಟ ನಿರಾಕರಿಸಿದ್ದಾಳೆ.

ಈ ಸಂಪೂರ್ಣ ವೀಡಿಯೋವನ್ನು ಪ್ರವೀಣ್ ಎಂಬ ಟ್ವಿಟ್ಟರ್ ಬಳಕೆದಾರ ಹಂಚಿಕೊಂಡಿದ್ದಾನೆ. 52 ಸೆಕೆಂಡುಗಳ ವೀಡಿಯೋ ಇದಾಗಿದ್ದು, ಕೋಪಗೊಂಡ ಪತ್ನಿ ಅಡುಗೆಮನೆಯಲ್ಲಿ ಅಡುಗೆ ಮಾಡುತ್ತಿರುತ್ತಾಳೆ.

ಕೋಪಬೇಡ, ನನ್ನನ್ನು ಕ್ಷಮಿಸು, ಅವಳು ನಟಿ. ನಾನು ಅವಳನ್ನು ಮದುವೆ ಆಗುತ್ತೇನೆ ಎಂದು ನೀನು ಕೋಪಗೊಳ್ಳುತ್ತೀದ್ದೀಯಾ ಎಂದು ಆತ ಕೇಳುತ್ತಾನೆ. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಹ್ಲಾದ್ ಜೋಶಿ ಸಿಎಂ- ಹೆಚ್‍ಡಿಕೆ ಹೊಸ ಬಾಂಬ್

ಅದಕ್ಕೆ ಆತನ ಪತ್ನಿ ಪ್ರತಿಕ್ರಿಯಿಸಿ, ಹೋಗಿ ಅವಳನ್ನೇ ಮದುವೆಯಾಗು, ನೀನು ಇಲ್ಲಿ ಉಳಿಯಬೇಕಾಗಿಲ್ಲ ಎಂದು ಉತ್ತರಿಸುತ್ತಾಳೆ. ಅದಕ್ಕೆ ಪತಿ, ಹೌದು, ಅವಳು ನನ್ನನ್ನು ಮದುವೆಯಾಗಲು ಸಾಯುತ್ತಿದ್ದಾಳೆ ಎಂದು ವ್ಯಂಗ್ಯವಾಡುತ್ತಾನೆ. ಅದಕ್ಕೆ ಪತ್ನಿ, ಇಲ್ಲ, ಇಲ್ಲ, ಅವಳು ನಿನ್ನನ್ನು ಮದುವೆಯಾಗುತ್ತಾಳೆ. ಎಲ್ಲಾ ಹುಡುಗಿಯರು ನಿನ್ನನ್ನು ಮದುವೆಯಾಗಲು ಸಾಯುತ್ತಿದ್ದಾರೆ ಎಂದು ಉತ್ತರಿಸುತ್ತಾಳೆ.

ಆಗ ಆತ, ನಟಿಯಾಗಿ ಆಕೆಯನ್ನು ಇಷ್ಟಪಡುತ್ತೇನೆ. ನಾನು ಯಾವುದೇ ನಟಿಯನ್ನು ಇಷ್ಟಪಡಬಾರದೇ ಎಂದು ಕೇಳುತ್ತಾನೆ. ಅದಕ್ಕೆ ಪತ್ನಿಯು, ಹಾಗಾದರೆ ನನ್ನನ್ನು ಕಿಯಾರಾ ಅಡ್ವಾಣಿ ಜೊತೆಗೆ ಯಾಕೆ ಹೋಲಿಸಿದ್ದೀರಿ, ನಾನು ನಟಿಯೇ ಎಂದು ಎಂದು ವ್ಯಂಗ್ಯವಾಡುತ್ತಾಳೆ.

ಅವಳು ಚೆನ್ನಾಗಿ ನಟಿಸುತ್ತಾಳೆ ಎಂದು ತನ್ನ ಹೇಳಿಕೆಗೆ ಸಮರ್ಥನೆಯನ್ನು ನೀಡಲು ಬಂದ ಪತಿಗೆ ಪತ್ನಿಯು ಇಲ್ಲಿಂದ ಹೊರಡಿ, ಇಂದು ನಿಮಗೆ ಊಟ ಸಿಗುವುದಿಲ್ಲ ಎಂದು ಹೇಳುತ್ತಾಳೆ. ಇದನ್ನೂ ಓದಿ: ಚೀನಾದೊಂದಿಗೆ ಲಿಂಕ್ – 200ಕ್ಕೂ ಅಧಿಕ ಸಾಲ, ಬೆಟ್ಟಿಂಗ್ ಆ್ಯಪ್‌ಗಳನ್ನು ಬ್ಯಾನ್ ಮಾಡಲಿದೆ ಭಾರತ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027660 0 0 0
<![CDATA[ಕಂಡವರ ಎಂಜಲು ಚಪ್ಪರಿಸುವ ಜಮೀರ್‌ಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?: JDS]]> https://publictv.in/jds-lashes-out-against-zameer-ahmed-khan/ Sun, 05 Feb 2023 11:33:25 +0000 https://publictv.in/?p=1027662 - ಜಮೀರ್‌ಗೆ ರಾಜಕೀಯ ಜನ್ಮಕೊಟ್ಟಿದ್ದು ಇದೇ ಕುಮಾರಣ್ಣ

ಬೆಂಗಳೂರು: ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಜಮೀರ್ ಅಹಮದ್ (Zameer Ahmed), ನಿಮಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ? ರಾಜಕಾರಣಕ್ಕಾಗಿ ನೀವು ಆ ಸಮುದಾಯವನ್ನು ಹೇಗೆ ನಡೆಸಿಕೊಂಡಿದ್ದಿರಿ? ಹೆಚ್.ಡಿ.ದೇವೇಗೌಡರ (H.D Devegowda) ಕುಟುಂಬ ಹೇಗೆ ನಡೆಸಿಕೊಳ್ಳುತ್ತಿದೆ ಎನ್ನುವುದು ದೇಶಕ್ಕೇ ಗೊತ್ತಿದೆ. ಭೂತದ ಬಾಯಲ್ಲಿ ಭಗವದ್ಗೀತೆ ಚೆನ್ನಾಗಿರಲ್ಲ ಎಂದು ಶಾಸಕ ಜಮೀರ್ ಅಹಮದ್ ವಿರುದ್ಧ ಜೆಡಿಎಸ್ (JDS) ಸರಣಿ ಟ್ವೀಟ್ ಮೂಲಕ ಕಿಡಿಕಾರಿದೆ.

ಟ್ವೀಟ್‍ನಲ್ಲಿ ಏನಿದೆ? ಅರಮನೆಯಂತಹ ವಿಲಾಸಿ ಭವನದಲ್ಲಿ ಐಷಾರಾಮಿ ಜೀವನ ನಡೆಸುವ ನಿಮಗೆ, ನಿಮ್ಮದೇ ಕ್ಷೇತ್ರದ ಗೌರಿಪಾಳ್ಯ, ಪಾದರಾಯನಪುರದ ಬಡ ಮುಸ್ಲಿಂ ಬಂಧುಗಳು ಎಂತಹ ಕಷ್ಟದ ಸ್ಥಿತಿಯಲ್ಲಿ ಇದ್ದಾರೆ ಎನ್ನುವುದು ಗೊತ್ತಾ? ಕಾಮಾಲೆ ಕಣ್ಣಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಮೊಸಳೆ ಕಣ್ಣೀರು ಹಾಕುವ ನಿಮಗೆ ಮುಸ್ಲಿಮರ ನೈಜಸ್ಥಿತಿಯ ಬಗ್ಗೆ ಅರಿವಿದೆಯಾ? ಹರಕಲು ನಾಲಿಗೆಯ ಜಮೀರ್, ಮುಸ್ಲಿಂ ಸಮುದಾಯಕ್ಕೆ ಸೇರಿದ ನಿಮಗೆ ರಾಜಕೀಯ ಜನ್ಮಕೊಟ್ಟಿದು ಇದೇ ಕುಮಾರಣ್ಣ. ವಿಧಾನ ಸಭೆಯ ಮಾರ್ಷಲ್‍ಗಳು ಕುತ್ತಿಗೆಪಟ್ಟಿ ಹಿಡಿದು ಹೊರದಬ್ಬಿದಾಗ ಇದೇ ಕುಮಾರಣ್ಣ ನಿಮ್ಮ ಮಾನ ಕಾಪಾಡಿದ್ದು. ಅಂದು ಶಪಥಗೈದ ಕುಮಾರಣ್ಣ ನಿಮ್ಮನ್ನು ಶಾಸಕರನ್ನಾಗಿ ಮಾಡಿದ್ದು ನೆನಪಿಲ್ಲವೇ? ನಿಯತ್ತಿಲ್ಲದ ನಿಮಗೆ ಇದೆಲ್ಲಾ ಅರ್ಥವಾದೀತೆ? ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ತಾಯಿ ಬಂಜೆಯಾಗಿದ್ದಾಳೆ, ಇಲ್ಲಿ ಮಕ್ಕಳು ಹುಟ್ಟುವ ಪ್ರಶ್ನೆಯೇ ಇಲ್ಲ: ಲಕ್ಷ್ಮಣ ಸವದಿ

https://twitter.com/JanataDal_S/status/1622165750562848768  

ಉಂಡ ಮನೆಯ ಇರಿಯುವ ಜಮೀರ್, ಸಿಎಂ ಇಬ್ರಾಹಿಂ (CM Ibrahim) ಅವರ ರಾಜಕೀಯ ಹಿತದ ಬಗ್ಗೆ ಈಗ ನೆನಪು ಬಂತಾ ನಿಮಗೆ? ಹಿಂದೆ, ಇದೇ ಸಿಎಂ ಇಬ್ರಾಹಿಂ ಅವರನ್ನು ಅದೇ ನಿಮ್ಮ ನಾಯಕ ಶಿಕಾಮಣಿ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಸಂಪುಟಕ್ಕೆ ಯಾಕೆ ಸೇರಿಸಿಕೊಳ್ಳಲಿಲ್ಲ? ಹೋಗಲಿ, ಪ್ರತಿಪಕ್ಷ ನಾಯಕರನ್ನಾಗಿ ಮಾಡುವ ಅವಕಾಶವೂ ಇತ್ತು. ಅದನ್ನು ಮಾಡಲಿಲ್ಲ ಯಾಕಪ್ಪಾ ಜಮೀರ್? ಇಬ್ರಾಹಿಂ ಅವರನ್ನು ನಾವು ಅತ್ಯಂತ ಗೌರವಯುತವಾಗಿ ನಡೆಸಿಕೊಂಡಿದ್ದೇವೆ. ಪಕ್ಷಕ್ಕೆ ಬಂದಾಗ ಪ್ರೀತಿಯಿಂದ ಬರ ಮಾಡಿಕೊಂಡಿದ್ದೇವೆ. ಈಗ ಅವರು ನಮ್ಮ ಅಧ್ಯಕ್ಷರು. ನಿಮ್ಮ ಗಂಜಿ ಕೇಂದ್ರವಾಗಿರುವ ಕಾಂಗ್ರೆಸ್ ಪಕ್ಷದಲ್ಲಿ ಓರ್ವ ಮುಸ್ಲಿಂ ನಾಯಕ ಪಕ್ಷದ ಅಧ್ಯಕ್ಷರಾಗಲು ಸಾಧ್ಯವೇ? ಕಾಮಾಲೆ ಕಣ್ಣಲ್ಲಿ ಕೆಂಡ ಸುರಿದುಕೊಂಡರೆ ಯಾರಿಗೆ ನಷ್ಟ ಜಮೀರ್? ಇದನ್ನೂ ಓದಿ: 13 ಜನರನ್ನ ಮಂಚದ ಮೇಲೆ ಮಲಗಿಸಿ ಸರ್ಕಾರ ತಂದ್ರಲ್ಲ ನಾಚಿಕೆ ಆಗ್ಬೇಕು ನಿಮ್ಗೆ – ಸಿಎಂ ಇಬ್ರಾಹಿಂ

ಇಬ್ರಾಹಿಂ ಅವರ ಪುತ್ರನ ಬಗ್ಗೆ ವಿಷಕಾರುವ ಕೆಟ್ಟ ಪ್ರಯತ್ನ ಮಾಡಿದ್ದೀರಿ. ಹುಮನಾಬಾದ್‍ನಲ್ಲಿ ಯುವಕ ಸಿ.ಎಂ ಫಯಾಜ್ ಗೆದ್ದೇ ಗೆಲ್ಲುತ್ತಾರೆ. ನಿಮಗೂ ಈ ವಿಷಯ ಚೆನ್ನಾಗಿ ಗೊತ್ತು. ಪಂಚರತ್ನ ರಥಯಾತ್ರೆ ಈ ಕ್ಷೇತ್ರದಲ್ಲಿ ಹೇಗೆ ಅಬ್ಬರಿಸಿತು ಎನ್ನುವ ಮಾಹಿತಿ ಪಡೆದುಕೊಳ್ಳಿ. ನಿಮ್ಮದೆ ಸಮುದಾಯದ ತರುಣನ ಮೇಲೆ ಈ ಪರಿಯ ಮತ್ಸರ ಏಕೆ ಜಮೀರ್? ಇಬ್ರಾಹಿಂ ಅವರನ್ನು ಕಾಂಗ್ರೆಸ್ ಪಕ್ಷದಲ್ಲಿ ಮುಗಿಸಲು ಹೊರಟಿದ್ದು ಸುಳ್ಳಾ? ನಿಮ್ಮ ರೀತಿ ಇಬ್ರಾಹಿಂ ಅವರು ರಾಜಕೀಯದಲ್ಲಿ ಸಭ್ಯತೆಯ ಎಲ್ಲೆ ಮೀರಿದವರಲ್ಲ. ಆದರೆ, ಸಭ್ಯತೆಯ ಗಂಧಗಾಳಿ ಗೊತ್ತಿಲ್ಲದ ನಿಮಗೆ ರಾಜಕೀಯ ಜನ್ಮಕೊಟ್ಟ ಮಾತೃಪಕ್ಷದ ಬಗ್ಗೆ ಇರುವ ಮತ್ಸರ ನಿಮ್ಮ ಕೊಳಕು ಮನಃಸ್ಥಿತಿಗೆ ಹಿಡಿದ ಕನ್ನಡಿ. ಇಬ್ರಾಹಿಂ ಅವರನ್ನು ಕಾಂಗ್ರೆಸ್‍ನಲ್ಲಿ ಮುಗಿಸಲು ಷಡ್ಯಂತ್ರ ರೂಪಿಸಿದಂತೆ, ಈಗ ಅವರ ಮಗನ ವಿಷಯದಲ್ಲೂ ದುಷ್ಟ ತಂತ್ರ ಹೂಡಲು ಹೊರಟಿದ್ದೀರಿ. ಸಿದ್ದಹಸ್ತನ ಜೊತೆ ಸೇರಿ ಮುಸ್ಲಿಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಮುಗಿಸಿದ ಮಿಸ್ಟರ್ ಜಮೀರ್, ಮುಸ್ಲಿಂ ಸಮುದಾಯಕ್ಕೆ ನಿಮಗಿಂತ ದೊಡ್ಡ ಶತ್ರು ಬೇರೆ ಯಾರೂ ಇಲ್ಲ. ಸಮುದಾಯಕ್ಕೆ ಈ ಸತ್ಯ ಅರ್ಥವಾಗಿದೆ ಎಂದು ಸರಣಿ ಟ್ವೀಟ್ ಮಾಡಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027662 0 0 0

ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಜಮೀರ್ ಅಹಮದ್, ನಿಮಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?ರಾಜಕಾರಣಕ್ಕಾಗಿ ನೀವು ಆ ಸಮುದಾಯವನ್ನು ಹೇಗೆ ನಡೆಸಿಕೊಂಡಿದ್ದಿರಿ? ಶ್ರೀ ಹೆಚ್.ಡಿ.ದೇವೇಗೌಡರ ಕುಟುಂಬ ಹೇಗೆ ನಡೆಸಿಕೊಳ್ಳುತ್ತಿದೆ ಎನ್ನುವುದು ದೇಶಕ್ಕೇ ಗೊತ್ತಿದೆ. ಭೂತದ ಬಾಯಲ್ಲಿ ಭಗವದ್ಗೀತೆ ಚೆನ್ನಾಗಿರಲ್ಲ.1/8

— Janata Dal Secular (@JanataDal_S) February 5, 2023]]>

ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಜಮೀರ್ ಅಹಮದ್, ನಿಮಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?ರಾಜಕಾರಣಕ್ಕಾಗಿ ನೀವು ಆ ಸಮುದಾಯವನ್ನು ಹೇಗೆ ನಡೆಸಿಕೊಂಡಿದ್ದಿರಿ? ಶ್ರೀ ಹೆಚ್.ಡಿ.ದೇವೇಗೌಡರ ಕುಟುಂಬ ಹೇಗೆ ನಡೆಸಿಕೊಳ್ಳುತ್ತಿದೆ ಎನ್ನುವುದು ದೇಶಕ್ಕೇ ಗೊತ್ತಿದೆ. ಭೂತದ ಬಾಯಲ್ಲಿ ಭಗವದ್ಗೀತೆ ಚೆನ್ನಾಗಿರಲ್ಲ.1/8

— Janata Dal Secular (@JanataDal_S) February 5, 2023]]>

ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಜಮೀರ್ ಅಹಮದ್, ನಿಮಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?ರಾಜಕಾರಣಕ್ಕಾಗಿ ನೀವು ಆ ಸಮುದಾಯವನ್ನು ಹೇಗೆ ನಡೆಸಿಕೊಂಡಿದ್ದಿರಿ? ಶ್ರೀ ಹೆಚ್.ಡಿ.ದೇವೇಗೌಡರ ಕುಟುಂಬ ಹೇಗೆ ನಡೆಸಿಕೊಳ್ಳುತ್ತಿದೆ ಎನ್ನುವುದು ದೇಶಕ್ಕೇ ಗೊತ್ತಿದೆ. ಭೂತದ ಬಾಯಲ್ಲಿ ಭಗವದ್ಗೀತೆ ಚೆನ್ನಾಗಿರಲ್ಲ.1/8

— Janata Dal Secular (@JanataDal_S) February 5, 2023]]>

ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಜಮೀರ್ ಅಹಮದ್, ನಿಮಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?ರಾಜಕಾರಣಕ್ಕಾಗಿ ನೀವು ಆ ಸಮುದಾಯವನ್ನು ಹೇಗೆ ನಡೆಸಿಕೊಂಡಿದ್ದಿರಿ? ಶ್ರೀ ಹೆಚ್.ಡಿ.ದೇವೇಗೌಡರ ಕುಟುಂಬ ಹೇಗೆ ನಡೆಸಿಕೊಳ್ಳುತ್ತಿದೆ ಎನ್ನುವುದು ದೇಶಕ್ಕೇ ಗೊತ್ತಿದೆ. ಭೂತದ ಬಾಯಲ್ಲಿ ಭಗವದ್ಗೀತೆ ಚೆನ್ನಾಗಿರಲ್ಲ.1/8

— Janata Dal Secular (@JanataDal_S) February 5, 2023]]>

ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಜಮೀರ್ ಅಹಮದ್, ನಿಮಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?ರಾಜಕಾರಣಕ್ಕಾಗಿ ನೀವು ಆ ಸಮುದಾಯವನ್ನು ಹೇಗೆ ನಡೆಸಿಕೊಂಡಿದ್ದಿರಿ? ಶ್ರೀ ಹೆಚ್.ಡಿ.ದೇವೇಗೌಡರ ಕುಟುಂಬ ಹೇಗೆ ನಡೆಸಿಕೊಳ್ಳುತ್ತಿದೆ ಎನ್ನುವುದು ದೇಶಕ್ಕೇ ಗೊತ್ತಿದೆ. ಭೂತದ ಬಾಯಲ್ಲಿ ಭಗವದ್ಗೀತೆ ಚೆನ್ನಾಗಿರಲ್ಲ.1/8

— Janata Dal Secular (@JanataDal_S) February 5, 2023]]>

ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಜಮೀರ್ ಅಹಮದ್, ನಿಮಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?ರಾಜಕಾರಣಕ್ಕಾಗಿ ನೀವು ಆ ಸಮುದಾಯವನ್ನು ಹೇಗೆ ನಡೆಸಿಕೊಂಡಿದ್ದಿರಿ? ಶ್ರೀ ಹೆಚ್.ಡಿ.ದೇವೇಗೌಡರ ಕುಟುಂಬ ಹೇಗೆ ನಡೆಸಿಕೊಳ್ಳುತ್ತಿದೆ ಎನ್ನುವುದು ದೇಶಕ್ಕೇ ಗೊತ್ತಿದೆ. ಭೂತದ ಬಾಯಲ್ಲಿ ಭಗವದ್ಗೀತೆ ಚೆನ್ನಾಗಿರಲ್ಲ.1/8

— Janata Dal Secular (@JanataDal_S) February 5, 2023]]>

ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಜಮೀರ್ ಅಹಮದ್, ನಿಮಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?ರಾಜಕಾರಣಕ್ಕಾಗಿ ನೀವು ಆ ಸಮುದಾಯವನ್ನು ಹೇಗೆ ನಡೆಸಿಕೊಂಡಿದ್ದಿರಿ? ಶ್ರೀ ಹೆಚ್.ಡಿ.ದೇವೇಗೌಡರ ಕುಟುಂಬ ಹೇಗೆ ನಡೆಸಿಕೊಳ್ಳುತ್ತಿದೆ ಎನ್ನುವುದು ದೇಶಕ್ಕೇ ಗೊತ್ತಿದೆ. ಭೂತದ ಬಾಯಲ್ಲಿ ಭಗವದ್ಗೀತೆ ಚೆನ್ನಾಗಿರಲ್ಲ.1/8

— Janata Dal Secular (@JanataDal_S) February 5, 2023]]>
<![CDATA[8 ರಿಂದ 10 ಬಿಜೆಪಿ ಸಂಸದರು ಚುನಾವಣೆಗೆ ನಿಲ್ಲಲ್ಲ ಎನ್ನುತ್ತಿದ್ದಾರೆ: ಡಿಕೆಶಿ]]> https://publictv.in/dk-shivakumar-said-8-to-10-bjp-mps-are-saying-they-will-not-competing-for-election/ Sun, 05 Feb 2023 11:44:05 +0000 https://publictv.in/?p=1027667 ರಾಮನಗರ: 8 ರಿಂದ 10 ಮಂದಿ ಬಿಜೆಪಿ ಸಂಸದರು ಮುಂದಿನ ಬಾರಿಗೆ ಚುನಾವಣೆಗೆ ನಿಲ್ಲುವುದಿಲ್ಲ ಎನ್ನುತ್ತಿದ್ದಾರೆ. ನಮಗೆ ಬಿಜೆಪಿಯಲ್ಲಿ ವಾಯ್ಸ್ ಇಲ್ಲ, ಅವಮಾನ ಆಗಿದೆ ಎನ್ನುತ್ತಿದ್ದಾರೆ ಎಂದು ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಹೊಸ ಬಾಂಬ್ ಸಿಡಿಸಿದರು.

ಮೇಕೆದಾಟು ಬಗ್ಗೆ ಬಿಜೆಪಿ (BJP) ಸಂಸದರು ಧ್ವನಿ‌ ಎತ್ತುತ್ತಿಲ್ಲ ಎಂಬ ವಿಚಾರ ಕುರಿತು ಮಾತನಾಡಿದ ಅವರು, ಬಿಜೆಪಿ ಸಂಸದರೇ ಚುನಾವಣೆಗೆ ನಿಲ್ಲಲು ಹಿಂದೇಟು ಹಾಕುತ್ತಿದ್ದಾರೆ. ನಮಗೆ ಅವಮಾನ ಆಗಿದೆ, ಹಾಗಾಗಿ ಚುನಾವಣೆಗೆ (Election) ನಿಲ್ಲಲ್ಲ ಅಂತಿದ್ದಾರೆ. ಅವರು ಯಾರು ಎಂಬುದನ್ನು ಮುಂದೆ ಹೇಳುತ್ತೇನೆ. ಪಟ್ಟಿಯನ್ನೇ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದರು.

ನಾನು ಮಂಡ್ಯ ಜಿಲ್ಲೆಯ ಪ್ರವಾಸ ಮಾಡುತ್ತಿದ್ದೇನೆ‌. ಇವತ್ತು ಬೆಳಗ್ಗೆಯೂ ಸಹ ಮೀಟಿಂಗ್ ಮಾಡಿದ್ದೇನೆ. ಕಾವೇರಿ ಹೆಚ್ಚುವರಿ ನೀರನ್ನು ನಾವು ಪಡೆದುಕೊಳ್ಳಬೇಕು. ಇದರಿಂದ ಮಂಡ್ಯ, ಮೈಸೂರು, ಚಾಮರಾಜನಗರ ರೈತರ ನೀರಿನ ಬವಣೆ ತೀರಲಿದೆ. ಸುಮಾರು 400 ಟಿಎಂಸಿ ನೀರು ಸಮುದ್ರದ ಪಾಲಾಗುತ್ತಿದೆ. ಈಗಾಗಲೇ ತಮಿಳುನಾಡಿನವರು ನಮ್ಮ‌ ಅನುಮತಿಯಿಲ್ಲದೇ ಕೆಲ ಪ್ರಾಜೆಕ್ಟ್ಸ್ ಸಿದ್ಧ ಮಾಡಿಕೊಳ್ಳುತ್ತಿದ್ದಾರೆ. ನಮ್ಮ ಸರ್ಕಾರ ಈಗ ಜಾಗರೂಕರಾಗಬೇಕು. ಹೆಚ್ಚುವರಿ ನೀರನ್ನು ಬಳಕೆ ಮಾಡಿಕೊಳ್ಳಬೇಕು. ನಮ್ಮ ರೈತರಿಗೆ ಅನುಕೂಲ ಮಾಡಿಕೊಡಬೇಕು. ಈ ಬಗ್ಗೆ ನಮ್ಮ‌ ಕಾಂಗ್ರೆಸ್ (Congress) ಪಕ್ಷ ಕೂಡ ಗಮನಹರಿಸಲಿದೆ. ಕೇಂದ್ರ ಸರ್ಕಾರ ಯೋಜನೆಯನ್ನು ಕ್ಲಿಯರ್ ಮಾಡಬಹುದಿತ್ತು. ಆದರೆ ಇದರ ಬಗ್ಗೆ ಯಾವುದೇ ಗಮನಹರಿಸುತ್ತಿಲ್ಲ. ಆದರೆ ನಮ್ಮ‌ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆ ಸಹ ಇರಲಿದೆ ಎಂದು ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ತಾಯಿ ಬಂಜೆಯಾಗಿದ್ದಾಳೆ, ಇಲ್ಲಿ ಮಕ್ಕಳು ಹುಟ್ಟುವ ಪ್ರಶ್ನೆಯೇ ಇಲ್ಲ: ಲಕ್ಷ್ಮಣ ಸವದಿ

2023ಕ್ಕೆ ಬಿಜೆಪಿ ಸರ್ಕಾರ ಬಂದ್ರೆ ಬ್ರಾಹ್ಮಣರು ಸಿಎಂ ಆಗ್ತಾರೆ ಎಂಬ ಹೆಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ಭವಿಷ್ಯ ಗೊತ್ತಿಲ್ಲ, ಅವರ ಆಡಳಿತ ಭವಿಷ್ಯವೂ ಗೊತ್ತಿಲ್ಲ, ನನಗೆ ನಮ್ಮ ಕಾಂಗ್ರೆಸ್ ಪಕ್ಷದ ಭವಿಷ್ಯ ಮಾತ್ರ ಗೊತ್ತು. ಸಾಮೂಹಿಕ ನಾಯಕತ್ವದಲ್ಲಿ ನಾವು ಚುನಾವಣೆ ನಡೆಸುತ್ತೇವೆ‌. ನಮ್ಮ ಕಾಲ ಮೇಲೆ ಸರ್ಕಾರ ರಚನೆ ಮಾಡಿ ಒಳ್ಳೆ ಆಡಳಿತ ನೀಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕಂಡವರ ಎಂಜಲು ಚಪ್ಪರಿಸುವ ಜಮೀರ್‌ಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?: JDS

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027667 0 0 0
<![CDATA[ಸಿದ್ದು ಆಡಳಿತದಲ್ಲಿ 18 ಹಿಂದೂಗಳ ಕೊಲೆಯಾಗಿದೆ: ಸುನಿಲ್ ಕುಮಾರ್]]> https://publictv.in/18-hindus-were-killed-when-siddaramaiah-was-cm-says-sunil-kumar/ Sun, 05 Feb 2023 11:53:14 +0000 https://publictv.in/?p=1027673 ಕೊಪ್ಪಳ: ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರದಲ್ಲಿ 18 ಹಿಂದೂಗಳ (Hindu) ಕೊಲೆಯಾಗಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ (Sunil Kumar) ಆರೋಪಿಸಿದರು.

ಕೊಪ್ಪಳದ (Koppal) ಗಂಗಾವತಿ ತಾಲೂಕಿನ ಶ್ರೀರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಹಿಂದಿನ ಕಾಂಗ್ರೆಸ್ ಅವಧಿಯಲ್ಲಿ 18 ಹಿಂದೂಗಳ ಕೊಲೆಯಾಗಿದೆ. ನಮ್ಮ ಅವಧಿಯಲ್ಲಿ ಕೇವಲ ಒಬ್ಬ ಹಿಂದೂವಿನ ಕೊಲೆಯಾಗಿದೆ. ಬಿಜೆಪಿ ಸರ್ಕಾರ ಬಂದ ನಂತರ ಕೇವಲ ಒಬ್ಬ ಹಿಂದೂ ಕಾರ್ಯಕರ್ತನ ಹತ್ಯೆಯಾಗಿದೆ. ಬಿಜೆಪಿ ಸರ್ಕಾರ ಬಂದ ನಂತರ ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದಿದೆ. ಹಿಜಬ್ ಕುರಿತು ಕಾಯ್ದೆ ರೂಪಿಸಿದೆ ಎಂದು ಹೇಳಿದರು.

ರಾಜ್ಯಕ್ಕೆ ಪದೇ ಪದೇ ಪ್ರಧಾನಿ ನರೇಂದ್ರ ಮೋದಿ ಆಗಮನ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯಕ್ಕೆ ಮುಂದಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ 10 ಬಾರಿ ಬರಲಿದ್ದಾರೆ, ಅದರಲ್ಲಿ ತಪ್ಪೇನು? ನರೇಂದ್ರ ಮೋದಿ ನಮ್ಮ ಪರಮೋಚ್ಛ ನಾಯಕರು. ನಾವು ಚುನಾವಣೆ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: 8 ರಿಂದ 10 ಬಿಜೆಪಿ ಸಂಸದರು ಚುನಾವಣೆಗೆ ನಿಲ್ಲಲ್ಲ ಎನ್ನುತ್ತಿದ್ದಾರೆ: ಡಿಕೆಶಿ

ಕಾರ್ಕಳದಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ ವಿಚಾರದ ಬಗ್ಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಸ್ಪರ್ಧಿಸಬಹುದು. ಪ್ರಮೋದ್ ಮುತಾಲಿಕ್ ಎಲ್ಲಿ ಬೇಕಾದರೂ ಸ್ಪರ್ಧಿಸಲಿ. ಬಿಜೆಪಿ ರಾಜ್ಯದ 224 ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ. ಚುನಾವಣೆ ಹತ್ತಿರ ಬರಲಿ ಎಲ್ಲವೂ ಗೊತ್ತಾಗಲಿದೆ ಎಂದರು. ಇದನ್ನೂ ಓದಿ: ಕಂಡವರ ಎಂಜಲು ಚಪ್ಪರಿಸುವ ಜಮೀರ್‌ಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?: JDS

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027673 0 0 0
<![CDATA[ಬಿನ್‌ ಲಾಡೆನ್‌ನ ಹೊಗಳಿದ್ದ ವ್ಯಕ್ತಿ, ರಾಹುಲ್‌ ಗಾಂಧಿ ಪಿಎಂ ಆಗಬೇಕೆಂದು ಬಯಸಿದ್ದರು - ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್‌]]> https://publictv.in/because-musharraf-wanted-to-see-rahul-gandhi-as-pm-bjps-jibe-at-shashi-tharoor/ Sun, 05 Feb 2023 12:09:01 +0000 https://publictv.in/?p=1027677 ನವದಹೆಲಿ: ʼಶಾಂತಿಗಾಗಿ ಬದಲಾದ ನಿಜವಾದ ಶಕ್ತಿʼ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್‌ (Pervez Musharraf) ನಿಧನಕ್ಕೆ ಸಂತಾಪ ಸೂಚಿಸಿದ ಕಾಂಗ್ರೆಸ್‌ ನಾಯಕ ಶಶಿ ತರೂರ್‌ (Rahul Gandhi) ವಿರುದ್ಧ ಬಿಜೆಪಿ ತಿರುಗೇಟು ನೀಡಿದೆ. ಒಸಾಮಾ ಬಿನ್‌ ಲಾಡೆನ್‌ನನ್ನು (Osama Bin Laden) ಶ್ಲಾಘಿಸಿದ್ದ ವ್ಯಕ್ತಿಯಲ್ಲಿ ಶಾಂತಿ ಹುಡುಕುತ್ತಿದ್ದಾರೆ ಎಂದು ಕಾಂಗ್ರೆಸ್‌ಗೆ (Congress) ಬಿಜೆಪಿ (BJP) ಟಾಂಗ್‌ ಕೊಟ್ಟಿದೆ.

ಬಾಲಾಕೋಟ್ (Balakot) ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕಾಂಗ್ರೆಸ್, ತನ್ನದೇ ಆದ ಸೇನಾ ಮುಖ್ಯಸ್ಥನ ವಿರುದ್ಧ ಮಾತನಾಡಿತ್ತು. ಈಗ ಮುಷರಫ್ ಅವರನ್ನು ಶ್ಲಾಘಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್‌ ಪೂನಾವಾಲಾ (Shehzad Poonawalla) ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಚೀನಾದೊಂದಿಗೆ ಲಿಂಕ್ – 200ಕ್ಕೂ ಅಧಿಕ ಸಾಲ, ಬೆಟ್ಟಿಂಗ್ ಆ್ಯಪ್‌ಗಳನ್ನು ಬ್ಯಾನ್ ಮಾಡಲಿದೆ ಭಾರತ

https://twitter.com/Shehzad_Ind/status/1622139942658007040?ref_src=twsrc%5Etfw%7Ctwcamp%5Etweetembed%7Ctwterm%5E1622139942658007040%7Ctwgr%5Eccd386603968e43f09a9311f8072d1a69633473c%7Ctwcon%5Es1_&amp;ref_url=https%3A%2F%2Fwww.hindustantimes.com%2Findia-news%2Fmusharraf-had-called-rahul-gandhi-a-gentleman-bjp-s-jibe-at-shashi-tharoor-101675589014840.html

ಒಮ್ಮೆ ಮುಷರಫ್‌ ಅವರು ರಾಹುಲ್‌ ಗಾಂಧಿಯನ್ನು ಸಂಭಾವಿತ ವ್ಯಕ್ತಿ ಎಂದು ಹೊಗಳಿದ್ದರು. ಅಷ್ಟೇ ಅಲ್ಲ, ರಾಹುಲ್‌ ಗಾಂಧಿ ಈ ದೇಶದ ಪ್ರಧಾನಿಯಾಗಬೇಕು ಎಂದು ಆಶಯ ವ್ಯಕ್ತಪಡಿಸಿದ್ದರು ಎಂದು ಪೂನಾವಾಲಾ ಟ್ವೀಟ್‌ ಮಾಡಿ ಟೀಕಾಪ್ರಹಾರ ನಡೆಸಿದ್ದಾರೆ.

ಒಸಾಮಾ ಬಿನ್ ಲಾಡೆನ್ ಮತ್ತು ತಾಲಿಬಾನ್ ಹೊಗಳಿದ್ದ ಪರ್ವೇಜ್ ಮುಷರಫ್ ಅವರು ರಾಹುಲ್ ಗಾಂಧಿಯವರನ್ನೂ ಹಾಡಿ ಹೊಗಳಿದ್ದರು. ರಾಹುಲ್‌ ಗಾಂಧಿಯನ್ನು ಸಂಭಾವಿತ ಎಂದು ಕರೆದಿದ್ದರು. ಅವರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದರು. ಬಹುಶಃ ಇದೇ ಕಾರಣಕ್ಕಾಗಿಯೇ ಶಶಿ ತರೂರ್, ಕಾರ್ಗಿಲ್‌ನ ವಾಸ್ತುಶಿಲ್ಪಿ ಮತ್ತು ಭಯೋತ್ಪಾದನೆಗೆ ಬೆಂಬಲ ನೀಡಿದ್ದ ವ್ಯಕ್ತಿಯನ್ನು ಬೆಂಬಲಿಗನನ್ನು ಶ್ಲಾಘಿಸಿದ್ದಾರೆ ಎಂದು ಟ್ವೀಟ್‌ ಮಾಡಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ಜೈಲಿಗೋದವರ ಹೆಂಡತಿಯರು, ಮಕ್ಕಳನ್ನ ಅಸ್ಸಾಂ ಸಿಎಂ ನೋಡಿಕೊಳ್ತಾರಾ- ಓವೈಸಿ ಪ್ರಶ್ನೆ

https://twitter.com/ShashiTharoor/status/1622120808901652480?ref_src=twsrc%5Etfw%7Ctwcamp%5Etweetembed%7Ctwterm%5E1622120808901652480%7Ctwgr%5Eccd386603968e43f09a9311f8072d1a69633473c%7Ctwcon%5Es1_&ref_url=https%3A%2F%2Fwww.hindustantimes.com%2Findia-news%2Fmusharraf-had-called-rahul-gandhi-a-gentleman-bjp-s-jibe-at-shashi-tharoor-101675589014840.html

79 ವರ್ಷ ವಯಸ್ಸಿನ ಪರ್ವೇಜ್‌ ಮುಷರಫ್‌ ಅವರು ಭಾನುವಾರ ದುಬೈನ ಆಸ್ಪತ್ರೆಯಲ್ಲಿ ನಿಧನರಾದರು. ಅವರ ನಿಧನಕ್ಕೆ ಕಾಂಗ್ರೆಸ್‌ ಹಿರಿಯ ನಾಯಕ ಶಶಿ ತರೂರ್‌ ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದರು.

"ಮುಷರಫ್ ಒಮ್ಮೆ ಭಾರತದ ನಿಷ್ಕಪಟ ವೈರಿಯಾಗಿದ್ದರು. ಆದರೆ ಅವರು 2002 ಮತ್ತು 2007 ರ ನಡುವೆ ಶಾಂತಿಗಾಗಿ ನಿಜವಾದ ಶಕ್ತಿಯಾದರು. ನಾನು ಒಮ್ಮೆ ಯುಎನ್‌ನಲ್ಲಿ ಅವರನ್ನು ಭೇಟಿಯಾಗಿದ್ದೆ. ಚುರುಕತನ, ಬದ್ಧತೆ, ಕಾರ್ಯತಂತ್ರದ ಚಿಂತನೆಯಲ್ಲಿ ಸ್ಪಷ್ಟತೆಯ ಗುಣಗಳನ್ನು ಅವರು ಹೊಂದಿದ್ದರು. RIP" ಎಂದು ಶಶಿ ತರೂರ್‌ ಟ್ವೀಟ್‌ ಮಾಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027677 0 0 0

Parvez Musharraf who had hailed Osama Bin Laden & Taliban had sung praises of Rahul Gandhi too - called him a gentleman and pledged his support to him!!

Perhaps this is the reason why Shashi Tharoor is eulogising the architect of Kargil & a backer of terrorism!! Sigh https://t.co/nhE1emXqV8 pic.twitter.com/tYRt7UxEFH

— Shehzad Jai Hind (@Shehzad_Ind) February 5, 2023]]>

“Pervez Musharraf, Former Pakistani President, Dies of Rare Disease”: once an implacable foe of India, he became a real force for peace 2002-2007. I met him annually in those days at the @un &found him smart, engaging & clear in his strategic thinking. RIP https://t.co/1Pvqp8cvjE

— Shashi Tharoor (@ShashiTharoor) February 5, 2023]]>

Parvez Musharraf who had hailed Osama Bin Laden & Taliban had sung praises of Rahul Gandhi too - called him a gentleman and pledged his support to him!!

Perhaps this is the reason why Shashi Tharoor is eulogising the architect of Kargil & a backer of terrorism!! Sigh https://t.co/nhE1emXqV8 pic.twitter.com/tYRt7UxEFH

— Shehzad Jai Hind (@Shehzad_Ind) February 5, 2023]]>

Parvez Musharraf who had hailed Osama Bin Laden & Taliban had sung praises of Rahul Gandhi too - called him a gentleman and pledged his support to him!!

Perhaps this is the reason why Shashi Tharoor is eulogising the architect of Kargil & a backer of terrorism!! Sigh https://t.co/nhE1emXqV8 pic.twitter.com/tYRt7UxEFH

— Shehzad Jai Hind (@Shehzad_Ind) February 5, 2023]]>

Parvez Musharraf who had hailed Osama Bin Laden & Taliban had sung praises of Rahul Gandhi too - called him a gentleman and pledged his support to him!!

Perhaps this is the reason why Shashi Tharoor is eulogising the architect of Kargil & a backer of terrorism!! Sigh https://t.co/nhE1emXqV8 pic.twitter.com/tYRt7UxEFH

— Shehzad Jai Hind (@Shehzad_Ind) February 5, 2023]]>

“Pervez Musharraf, Former Pakistani President, Dies of Rare Disease”: once an implacable foe of India, he became a real force for peace 2002-2007. I met him annually in those days at the @un &found him smart, engaging & clear in his strategic thinking. RIP https://t.co/1Pvqp8cvjE

— Shashi Tharoor (@ShashiTharoor) February 5, 2023]]>

“Pervez Musharraf, Former Pakistani President, Dies of Rare Disease”: once an implacable foe of India, he became a real force for peace 2002-2007. I met him annually in those days at the @un &found him smart, engaging & clear in his strategic thinking. RIP https://t.co/1Pvqp8cvjE

— Shashi Tharoor (@ShashiTharoor) February 5, 2023]]>

Parvez Musharraf who had hailed Osama Bin Laden & Taliban had sung praises of Rahul Gandhi too - called him a gentleman and pledged his support to him!!

Perhaps this is the reason why Shashi Tharoor is eulogising the architect of Kargil & a backer of terrorism!! Sigh https://t.co/nhE1emXqV8 pic.twitter.com/tYRt7UxEFH

— Shehzad Jai Hind (@Shehzad_Ind) February 5, 2023]]>

“Pervez Musharraf, Former Pakistani President, Dies of Rare Disease”: once an implacable foe of India, he became a real force for peace 2002-2007. I met him annually in those days at the @un &found him smart, engaging & clear in his strategic thinking. RIP https://t.co/1Pvqp8cvjE

— Shashi Tharoor (@ShashiTharoor) February 5, 2023]]>

“Pervez Musharraf, Former Pakistani President, Dies of Rare Disease”: once an implacable foe of India, he became a real force for peace 2002-2007. I met him annually in those days at the @un &found him smart, engaging & clear in his strategic thinking. RIP https://t.co/1Pvqp8cvjE

— Shashi Tharoor (@ShashiTharoor) February 5, 2023]]>

Parvez Musharraf who had hailed Osama Bin Laden & Taliban had sung praises of Rahul Gandhi too - called him a gentleman and pledged his support to him!!

Perhaps this is the reason why Shashi Tharoor is eulogising the architect of Kargil & a backer of terrorism!! Sigh https://t.co/nhE1emXqV8 pic.twitter.com/tYRt7UxEFH

— Shehzad Jai Hind (@Shehzad_Ind) February 5, 2023]]>

Parvez Musharraf who had hailed Osama Bin Laden & Taliban had sung praises of Rahul Gandhi too - called him a gentleman and pledged his support to him!!

Perhaps this is the reason why Shashi Tharoor is eulogising the architect of Kargil & a backer of terrorism!! Sigh https://t.co/nhE1emXqV8 pic.twitter.com/tYRt7UxEFH

— Shehzad Jai Hind (@Shehzad_Ind) February 5, 2023]]>

“Pervez Musharraf, Former Pakistani President, Dies of Rare Disease”: once an implacable foe of India, he became a real force for peace 2002-2007. I met him annually in those days at the @un &found him smart, engaging & clear in his strategic thinking. RIP https://t.co/1Pvqp8cvjE

— Shashi Tharoor (@ShashiTharoor) February 5, 2023]]>

Parvez Musharraf who had hailed Osama Bin Laden & Taliban had sung praises of Rahul Gandhi too - called him a gentleman and pledged his support to him!!

Perhaps this is the reason why Shashi Tharoor is eulogising the architect of Kargil & a backer of terrorism!! Sigh https://t.co/nhE1emXqV8 pic.twitter.com/tYRt7UxEFH

— Shehzad Jai Hind (@Shehzad_Ind) February 5, 2023]]>

“Pervez Musharraf, Former Pakistani President, Dies of Rare Disease”: once an implacable foe of India, he became a real force for peace 2002-2007. I met him annually in those days at the @un &found him smart, engaging & clear in his strategic thinking. RIP https://t.co/1Pvqp8cvjE

— Shashi Tharoor (@ShashiTharoor) February 5, 2023]]>
<![CDATA[ಸಾಲಗಾರರ ಕಿರುಕುಳ - ಸೆಲ್ಫಿ ವೀಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ]]> https://publictv.in/man-commits-suicide-by-making-selfie-video-in-bengaluru/ Sun, 05 Feb 2023 12:14:37 +0000 https://publictv.in/?p=1027680 ರಾಮನಗರ: ಸಾಲಗಾರರ ಕಿರುಕುಳ ತಾಳಲಾರದೆ ಸೆಲ್ಫಿ ವೀಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರಿನ (Bengaluru) ವಾಸುದೇವನಪುರದಲ್ಲಿ ಹೇರ್ ಸಲೂನ್ ನಡೆಸುತ್ತಿದ್ದ ಶಿವರಾಜ್ (33) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಫೆ.3ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸ್ನೇಹಿತರಿಗೆ (Friends) ಸಾಲಕ್ಕೆ ಜಾಮೀನು (Land) ನೀಡಿದ್ದ ಶಿವರಾಜ್‌ಗೆ ಪ್ರತಿ ವಾರ ಬಡ್ಡಿ ನೀಡುವಂತೆ ಸಾಲಗಾರರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಕಂಡವರ ಎಂಜಲು ಚಪ್ಪರಿಸುವ ಜಮೀರ್‌ಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?: JDS

crime

ಸ್ನೇಹಿತರಿಗೆ ಮಧ್ಯಸ್ಥಿಕೆ ವಹಿಸಿ ಹಣ ಕೊಡಿಸಿದ್ದ ಶಿವರಾಜ್‌ಗೆ ರೇಣುಕಾರಾಧ್ಯ‌, ಧನು, ವೆಂಕಟೇಶ್ ಎಂಬುವವರು ಮೀಟರ್ ಬಡ್ಡಿ ಕಟ್ಟಿಲ್ಲವೆಂದು ಬೈಕ್ (Bike) ಕಸಿದುಕೊಂಡಿದ್ದರು. ಇದರಿಂದ ಮಾನಸಿಕ ಹಿಂಸೆ ಆಗುತ್ತಿದೆ ಎಂದು ಸೆಲ್ಫಿ ವೀಡಿಯೋ ಮಾಡಿ ಶಿವರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಮೃತ ಶಿವರಾಜ್ ಪತ್ನಿ ಕಗ್ಗಲೀಪುರ ಪೊಲೀಸ್‌ ಠಾಣೆಗೆ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: 8 ರಿಂದ 10 ಬಿಜೆಪಿ ಸಂಸದರು ಚುನಾವಣೆಗೆ ನಿಲ್ಲಲ್ಲ ಎನ್ನುತ್ತಿದ್ದಾರೆ: ಡಿಕೆಶಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027680 0 0 0
<![CDATA[ದಿನ ಭವಿಷ್ಯ: 06-02-2023]]> https://publictv.in/daily-horoscope-06-02-2023/ Mon, 06 Feb 2023 00:30:54 +0000 https://publictv.in/?p=1027640 ಪಂಚಾಂಗ: ಸಂವತ್ಸರ - ಶುಭಕೃತ್ ಋತು - ಶಿಶಿರ ಅಯನ - ಉತ್ತರಾಯಣ ಮಾಸ - ಮಾಘ ಪಕ್ಷ - ಕೃಷ್ಣ ತಿಥಿ - ಪಾಡ್ಯ ನಕ್ಷತ್ರ - ಆಶ್ಲೇಷ ರಾಹುಕಾಲ: 08:12 AM - 09: 39 AM ಗುಳಿಕಕಾಲ: 02:00 PM - 03 : 28 PM ಯಮಗಂಡಕಾಲ: 11:06 AM - 12 : 33 PM ಮೇಷ: ಮಕ್ಕಳಲ್ಲಿ ಚುರುಕುತನ, ಅಧಿಕ ಬೇಜವಾಬ್ದಾರಿಯಿಂದ ಸಮಸ್ಯೆ, ಭವಿಷ್ಯದ ಮೇಲೆ ದುಷ್ಪರಿಣಾಮ. ವೃಷಭ: ದೀರ್ಘಕಾಲದ ಅನಾರೋಗ್ಯ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಆಕಸ್ಮಿಕ ಅವಘಡ. ಮಿಥುನ: ಅನಿರೀಕ್ಷಿತ ಧನಾಗಮನ, ತಂತ್ರಜ್ಞಾನ ಕ್ಷೇತ್ರದವರಿಗೆ ಅನುಕೂಲ, ಆರೋಗ್ಯ ವಿಚಾರದಲ್ಲಿ ಆತಂಕ. ಕರ್ಕಾಟಕ: ಮಕ್ಕಳಿಗಾಗಿ ಸಾಲ ಮಾಡುವಿರಿ, ನೆರೆಹೊರೆಯವರಿಂದ ಕಿರಿಕಿರಿ ನಿದ್ರಾಭಂಗ. ಸಿಂಹ: ಮಕ್ಕಳಿಂದ ಮನೆಯಲ್ಲಿ ಸಹಾಯ, ಸಹೋದರರಲ್ಲಿ ಕೊಂಚ ಭಿನ್ನಾಭಿಪ್ರಾಯ, ಹಣಕಾಸಿನ ಪರಿಸ್ಥಿತಿಯಲ್ಲಿ ವ್ಯತ್ಯಾಸ. ಕನ್ಯಾ: ಗೃಹಸೌಖ್ಯ, ಕ್ಲಿಷ್ಟ ಕೆಲಸಗಳು ಸುಲಭ, ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ. ತುಲಾ: ಹಣಕ್ಕೆ ಕೊರತೆಯಾಗುವುದಿಲ್ಲ, ಕೆಲಸದಲ್ಲಿ ಕಿರಿಕಿರಿ, ಸ್ತ್ರೀಯರಿಗೆ ಕಾರ್ಯದೊತ್ತಡ. ವೃಶ್ಚಿಕ: ಹಿರಿಯರ ಸಲಹೆ ತೆಗೆದುಕೊಳ್ಳಿ, ಅತಿಯಾದ ಆಲಸ್ಯ, ಬೆಂಕಿಯಿಂದ ದೂರವಿರಿ. ಧನಸ್ಸು: ದುಶ್ಚಚಟಗಳು ಕಾಡುತ್ತವೆ, ದೈವಾನುಕೂಲ, ಹೊಟ್ಟೆ ಸಂಬಂಧಿ ತೊಂದರೆ. ಮಕರ: ಆಸೆಗಳು ಈಡೇರುವುದು, ತಂದೆಯ ಬಂಧುಗಳಿಂದ ನಷ್ಟ, ಪ್ರಯಾಣ ಮಾಡುವ ಸಂಭವ. ಕುಂಭ: ನಷ್ಟದ ಪ್ರಮಾಣ ಅಧಿಕ, ಬಡ್ತಿ ಮತ್ತು ಪ್ರಶಂಸೆಯಿಂದ ಸಂತಸ, ದಾಂಪತ್ಯ ಸಮಸ್ಯೆ. ಮೀನ: ಉದ್ಯೋಗ ಲಾಭ ಶತ್ರುದಮನ, ರೋಗ ಭಾದೆಗಳಿಂದ ಮುಕ್ತಿ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027640 0 0 0
<![CDATA[ರಾಜ್ಯದ ಹವಾಮಾನ ವರದಿ: 06-02-2023]]> https://publictv.in/karnataka-state-daily-weather-report-06-02-2023/ Mon, 06 Feb 2023 00:30:50 +0000 https://publictv.in/?p=1027658 ಬೆಂಗಳೂರು ಸೇರಿದಂತೆ ರಾಜ್ಯದ್ಯಾಂತ ಚಳಿ ಕಡಿಮೆಯಾಗಿ ಬಿಸಿಲು ವಾತಾವರಣ ಇರಲಿದೆ. ಅಲ್ಲದೇ ಹವಾಮಾನ ವೈಪರೀತ್ಯದ ಕಾರಣ ಅಲ್ಪ ಪ್ರಮಾಣದಲ್ಲಿ ಶೀತಗಾಳಿ ಕಾಡುವ ಸಾಧ್ಯತೆ ಇದೆ.

ವಿಪರೀತ ಚಳಿ, ತಣ್ಣನೆಯ ಸುಳಿಗಾಳಿ, ಮೋಡ ಕವಿದ ವಾತಾವರಣ, ಸುಡುವ ಬಿಸಿಲು ಬೆಂಗಳೂರು ನಗರದ ಹವಾಮಾನ ದಿನ ದಿನ ಬದಲಾಗುತ್ತಿದೆ.

ತಮಿಳುನಾಡಿನ 11 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಇದರ ಪರಿಣಾಮ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಸೇರಿದಂತೆ ಅನೇಕ ಕಡೆ ಚಳಿ ಮತ್ತು ಮೋಡ ಕವಿದ ವಾತಾವರಣವೂ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಾಗಲ ಕೋಟೆಯಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲಗ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ: ಬೆಂಗಳೂರು: 30-16 ಮಂಗಳೂರು: 33-23 ಶಿವಮೊಗ್ಗ: 35-18 ಬೆಳಗಾವಿ: 34-18 ಮೈಸೂರು: 32-17 ಮಂಡ್ಯ: 33-17

weather

ಮಡಿಕೇರಿ: 30-15 ರಾಮನಗರ: 32-17 ಹಾಸನ: 32-16 ಚಾಮರಾಜನಗರ: 32-17 ಚಿಕ್ಕಬಳ್ಳಾಪುರ: 29-15

weather

ಕೋಲಾರ: 31-16 ತುಮಕೂರು: 32-17 ಉಡುಪಿ: 33-23 ಕಾರವಾರ: 32-23 ಚಿಕ್ಕಮಗಳೂರು: 32-16 ದಾವಣಗೆರೆ: 34-18

Weather

ಹುಬ್ಬಳ್ಳಿ: 35-18 ಚಿತ್ರದುರ್ಗ: 33-18 ಹಾವೇರಿ: 36-18 ಬಳ್ಳಾರಿ: 34-20 ಗದಗ: 34-18 ಕೊಪ್ಪಳ: 34-20

ರಾಯಚೂರು: 33-19 ಯಾದಗಿರಿ: 33-18 ವಿಜಯಪುರ: 34-19 ಬೀದರ್: 33-18 ಕಲಬುರಗಿ: 34-18 ಬಾಗಲಕೋಟೆ: 35-19

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027658 0 0 0
<![CDATA[ಸೋಮವಾರ ರಾಜ್ಯಕ್ಕೆ ಮೋದಿ ಆಗಮನ - ಎಲ್ಲೆಲ್ಲಿ ಏನೇನು ಕಾರ್ಯಕ್ರಮ?]]> https://publictv.in/narendra-modi-to-inaugurate-india-energy-week-2023-in-bengaluru-february-6/ Sun, 05 Feb 2023 12:30:51 +0000 https://publictv.in/?p=1027683 ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಸೋಮವಾರ ಬೆಂಗಳೂರು (Bengaluru) ಸೇರಿದಂತೆ ನಗರದ ಹೊರವಲಯದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಕಾರ್ಯಕ್ರಮದ ವಿವರ: ಬೆಂಗಳೂರು ಹೊರವಲಯ ನೆಲಮಂಗಲದ (Nelamangala) ಮಾದವಾರದ ಬಿಐಇಸಿಯಲ್ಲಿ, ಇಂಡಿಯಾ ಎನರ್ಜಿ ವೀಕ್ 2023ಕ್ಕೆ ಚಾಲನೆ ನೀಡಲಿದ್ದಾರೆ. ಸೋಮವಾರ ಬೆಳಗ್ಗೆ 11ಕ್ಕೆ ಹೆಲಿಪ್ಯಾಡ್ ಮೂಲಕ ಮಾದವಾರ ಲ್ಯಾಂಡ್ ಆಗಲಿದ್ದು ನಂತರ 2:30 ಗಂಟೆಗಳ ಕಾಲ ಕಾರ್ಯಕ್ರಮ ನಡೆಯಲಿದ್ದು ಇದರಲ್ಲಿ 30 ಸಾವಿರಕ್ಕೂ ಹೆಚ್ಚು ಜನ, 650ಕ್ಕೂ ಹೆಚ್ಚು ಪ್ರಾಯೋಜಕರು, 8,000 ಹೊರ ದೇಶದ ಪ್ರತಿನಿಧಿಗಳು, 500ಕ್ಕೂ ಹೆಚ್ಚು ಭಾಷಣಕಾರರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಹಾಲ್ ಎರಡರ ಉದ್ಘಾಟನೆಯನ್ನು ಮೋದಿಯವರು ಮಾಡಲಿದ್ದಾರೆ. ನಂತರ ದೇಶ ಸೇರಿದಂತೆ ವಿದೇಶಿ ಗಣ್ಯರ ಜೊತೆಗೆ ಸಮಾಲೋಚನೆ ಮಾಡಲಿದ್ದಾರೆ. ಇದನ್ನೂ ಓದಿ: ನಾಳೆ ಮತ್ತೆ ಕರ್ನಾಟಕಕ್ಕೆ ಮೋದಿ – ಒಂದೇ ದಿನ 6 ಕಾರ್ಯಕ್ರಮಗಳಿಗೆ ಚಾಲನೆ

ಈಗಾಗಲೇ ಕಾರ್ಯಕ್ರಮದ ಭದ್ರತೆಗೆ IG-1, SP-5, DSP-13, CPI-40, PSI-120, ASI-100, HC-560, PC-650, KSRP 8, ಗರುಡ 2, DR-3 ಸೇರಿದಂತೆ ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಎಲ್ಲಾ ಕಡೆ ಮಫ್ತಿಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಮೋದಿ ಬರುವ ವೇಳೆ ಕೆಲಕಾಲ ಟ್ರಾಫಿಕ್ ನಿಯಂತ್ರಣ ಮಾಡುವುದಕ್ಕೆ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಕಾರ್ಯಕ್ರಮದ ಆಯೋಜಕರಿಂದ ಪಾಸ್ ಪಡೆದವರಿಗೆ ಮಾತ್ರ ಎಂಟ್ರಿ ಪಾಸ್ ಇಲ್ಲದವರಿಗೆ ನೋ ಎಂಟ್ರಿ. ಸಾರ್ವಜನಿಕರಿಗೆ ನಿರ್ಬಂಧ ಇದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಕಾರ್ಯಕ್ರಮ ಮುಗಿಸಿಕೊಂಡು ತುಮಕೂರಿನಲ್ಲಿ ನಡೆಯಲಿರುವ  ಹೆಲಿಕಾಪ್ಟರ್ ತಯಾರಿಕಾ ಘಟಕ ಹಾಗೂ ಕೈಗಾರಿಕಾ ಟೌನ್‌ಶಿಪ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಹ್ಲಾದ್ ಜೋಶಿ ಸಿಎಂ- ಹೆಚ್‍ಡಿಕೆ ಹೊಸ ಬಾಂಬ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027683 0 0 0
<![CDATA[ಪೊಲೀಸ್‌ ಲಾಠಿ ಏಟಿನಿಂದ ತಪ್ಪಿಸಿಕೊಳ್ಳಲು ರ‍್ಯಾಪರ್‌ನನ್ನು ತಳ್ಳಿ ಬೀಳಿಸಿದ ಫ್ಯಾನ್‌]]> https://publictv.in/kannada-rapper-all-ok-fell-on-stage/ Sun, 05 Feb 2023 13:04:53 +0000 https://publictv.in/?p=1027697 ಕಾರವಾರ: ಪೊಲೀಸರ ಲಾಠಿಗೆ ಹೆದರಿದ ಅಭಿಮಾನಿಯೊಬ್ಬ ತಪ್ಪಿಸಿಕೊಳ್ಳಲು ಆಲ್ ಓಕೆ ಗಾಯಕ ಅಲೋಕ್ ಬಾಬುರನ್ನು ವೇದಿಕೆಯಲ್ಲೇ ತಳ್ಳಿ ಓಡಿದ್ದು, ಇದರಿಂದಾಗಿ ವೇದಿಕೆಯಲ್ಲಿ ಹಾಡು ಹೇಳುತ್ತಿದ್ದ ಕನ್ನಡ ರ‍್ಯಾಪರ್ ಆಲ್ ಓಕೆ ಖ್ಯಾತಿಯ ಅಲೋಕ್ ಬಾಬು ವೇದಿಕೆಯಲ್ಲೇ ಬಿದ್ದು ಪಲ್ಟಿಯಾಗಿದ್ದಾರೆ.

ಕಾರವಾರ (Karwar) ನಗರದ ಮಯೂರವರ್ಮ ವೇದಿಕೆಯಲ್ಲಿ ನಡೆಯುತ್ತಿದ್ದ ಕರುನಾಡು ಕರಾವಳಿ ಉತ್ಸವದಲ್ಲಿ ಈ ಘಟನೆ ನಡೆದಿದೆ. ಆಲ್‌ ಓಕೆ ರ‍್ಯಾಪರ್ ಆಗಮಿಸಿದ್ದ ಹಿನ್ನೆಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾವಣೆಗೊಂಡಿದ್ದರು. ವೇದಿಕೆ ಬಳಿಯೇ ಗುಂಪುಗೂಡಿ ಅಲೋಕ್ ಹಾಡಿಗೆ ಹೆಜ್ಜೆ ಹಾಕುತ್ತಿದ್ದರು.

ಈ ವೇಳೆ ವೇದಿಕೆ ಹತ್ತಿ ಕುಣಿದಿದ್ದ ಓರ್ವ ಅಭಿಮಾನಿ ಗಾಯಕನೊಂದಿಗೆ ಕುಣಿದು ತಬ್ಬಿಕೊಳ್ಳಲು ಮುಂದಾಗಿದ್ದ ವೇಳೆ ಪೊಲೀಸ್ ಸಿಬ್ಬಂದಿ ಲಾಠಿ ಹಿಡಿದು ಹೊಡೆಯಲು ಬಂದಿದ್ದಾರೆ. ಈ ವೇಳೆ ಲಾಠಿ ಹೊಡೆತಕ್ಕೆ ಹೆದರಿದ ಅಭಿಮಾನಿ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಗಾಯಕ ಅಲೋಕ್‌ನನ್ನು ತಳ್ಳಿ ಓಡಿದ್ದಾನೆ. ಈ ವೇಳೆ ಆಯತಪ್ಪಿ ವೇದಿಕೆಯಲ್ಲಿ ರ‍್ಯಾಪರ್ ಅಲೋಕ್ ಬಿದ್ದಿದ್ದಾರೆ. ಇದನ್ನೂ ಓದಿ: ಬಿನ್‌ ಲಾಡೆನ್‌ನ ಹೊಗಳಿದ್ದ ವ್ಯಕ್ತಿ, ರಾಹುಲ್‌ ಗಾಂಧಿ ಪಿಎಂ ಆಗಬೇಕೆಂದು ಬಯಸಿದ್ದರು – ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್‌

ವೇದಿಕೆಯಲ್ಲಿ ಬಿದ್ದರೂ ನೋ ಪ್ರಾಬ್ಲಮ್ ಎನ್ನುತ್ತಾ ಹಾಡು ಮುಂದುವರೆಸಿದ್ದು, ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಸಾಲಗಾರರ ಕಿರುಕುಳ – ಸೆಲ್ಫಿ ವೀಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027697 0 0 0
<![CDATA[ಗಂಧದಗುಡಿ ಉದ್ಯಾನವನ್ನು ಲೋಕಾರ್ಪಣೆಗೊಳಿಸಿದ ಅಶ್ವಿನಿ ಪುನೀತ್ ರಾಜ್‌ಕುಮಾರ್]]> https://publictv.in/ashwini-puneeth-rajkumar-inaugurated-gandhadagudi-garden-in-bengaluru/ Sun, 05 Feb 2023 13:59:59 +0000 https://publictv.in/?p=1027703 ಬೆಂಗಳೂರು: ಜಯನಗರ 4ನೇ ಬ್ಲಾಕ್‌ನಲ್ಲಿ ಗಂಧದಗುಡಿ ಹಬ್ಬದ (Gandhadagudi Festival) ಆಚರಣೆ ಪ್ರಯುಕ್ತ ಗಂಧದಗುಡಿ ಉದ್ಯಾನವನ್ನು (Gandhadagudi Park) ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneeth Rajkumar) ಅವರು ಉದ್ಘಾಟನೆ ಮಾಡಿದರು.

ಪಾರ್ಕ್‌ನಲ್ಲಿ 101 ಸಸಿ ನೆಡುವ ಕಾರ್ಯಕ್ರಮ, ಹಸಿ ಕಸದ ಗೊಬ್ಬರ ತಯಾರಿಕೆ ಕೇಂದ್ರ, ಕಟ್ಲರಿ ಬ್ಯಾಂಕ್ ಉದ್ಘಾಟನೆ ಮತ್ತು ಪರಿಸರ ಕುರಿತು ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆ ಕಾರ್ಯಕ್ರಮವನ್ನು ಶಾಸಕಿ ಸೌಮ್ಯಾ ರೆಡ್ಡಿ, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಮತ್ತು ಮಾಜಿ ಆಡಳಿತ ಪಕ್ಷದ ನಾಯಕ ಎನ್ ನಾಗರಾಜು ಲೋಕಾರ್ಪಣೆ ಮಾಡಿದರು.

ಗಂಧದಗುಡಿ ಚಿತ್ರದ ನಿರ್ದೇಶಕ ಅಮೋಘವರ್ಷ ಹಾಗೂ ಗಂಧದಗುಡಿ ಚಲನಚಿತ್ರ ತಂಡದವರು ಸಹ ದೀಪ ಬೆಳಗಿಸಿ, ಗಂಧದಗುಡಿ ಹಬ್ಬಕ್ಕೆ ಚಾಲನೆ ನೀಡಿದರು.

ಈ ವೇಳೆ ಸೌಮ್ಯಾ ರೆಡ್ಡಿ ಮಾತನಾಡಿ, ಪರಿಸರ ಉಳಿದರೆ ಮನುಷ್ಯ ಜೀವಿಸಲು ಸಾಧ್ಯ. ಅಭಿವೃದ್ಧಿ ಹೆಸರಿನಲ್ಲಿ ಗಿಡ, ಮರಗಳನ್ನು ಕಡಿದು ಕಾಂಕ್ರೀಟ್ ನಾಡುಗಳಾಗಿ ನಿರ್ಮಾಣ ಮಾಡಲಾಗುತ್ತಿದೆ. ಮುಂದಿನ ಜನಾಂಗ ಆಮ್ಲಜನಕ ಕೊರತೆಯಿಂದ ಉಸಿರಾಟದ ತೊಂದರೆ ಮತ್ತು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು. ಮನೆಯಿಂದಲೇ ಪರಿಸರ ಅಭಿಯಾನ ಆರಂಭವಾಗಬೇಕು. ಪ್ಲಾಸ್ಟಿಕ್ ಮುಕ್ತ, ಪರಿಸರಯುತ ವಾತಾವರಣ ನಿರ್ಮಿಸಲು ನಿತ್ಯ ಅಂದೋಲವಾಗಬೇಕು ಎಂದು ಹೇಳಿದರು. ಇದನ್ನೂ ಓದಿ: ಪೊಲೀಸ್‌ ಲಾಠಿ ಏಟಿನಿಂದ ತಪ್ಪಿಸಿಕೊಳ್ಳಲು ರ‍್ಯಾಪರ್‌ನನ್ನು ತಳ್ಳಿ ಬೀಳಿಸಿದ ಫ್ಯಾನ್‌

ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮರ್ ಮಾತನಾಡಿ, ಕನ್ನಡಿಗರ ಮನಗೆದ್ದ ಮೇರುನಟ ಡಾ. ರಾಜ್‌ಕುಮಾರ್ ಅವರು ಮತ್ತು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಬಹುತೇಕ ಚಲನಚಿತ್ರಗಳಲ್ಲಿ ಪರಿಸರ ಕುರಿತು ಹೆಚ್ಚಿನ ವಿಷಯಗಳು ಇರುತ್ತಿತ್ತು. ನಮ್ಮ ಮನೆ, ನನ್ನ ಕುಟುಂಬ ಎಂಬ ಅಭಿಮಾನದಂತೆ ನಮ್ಮ ತಾಯಿ ನಾಡು, ನಮ್ಮ ಮರ, ಗಿಡ ಪರಿಸರ ಎಂಬ ಅಭಿಮಾನ ಬೆಳಸಿಕೊಳ್ಳಬೇಕು. ಪರಿಸರ ನಾಶವಾದರೆ ಹಣ ಕೊಟ್ಟರು ಬರುವುದಿಲ್ಲ. ಆದ್ದರಿಂದ ಎಲ್ಲರೂ ಸಸಿ ನೆಟ್ಟು ಪರಿಸರ ಉಳಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಅಮಿತ್ ಶಾ ಭೇಟಿ ಬಳಿಕ ಬೆಳಗಾವಿ ಬಿಜೆಪಿ ಪಾಳಯದಲ್ಲಿ ಒಗ್ಗಟ್ಟಿನ ಮಂತ್ರ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027703 0 0 0
<![CDATA[ಶೂಟಿಂಗ್‌ ಮುಗಿಸಿ ತೆರೆಗೆ ಅಬ್ಬರಿಸಲು ಸಜ್ಜಾದ ಧನ್ವೀರ್‌ ನಟನೆಯ ʻವಾಮನʼ ಸಿನಿಮಾ]]> https://publictv.in/actor-dhanveer-gowda-vamana-film-update/ Sun, 05 Feb 2023 14:31:20 +0000 https://publictv.in/?p=1027710 ಶೋಕ್ದಾರ್ ಧನ್ವೀರ್ ಗೌಡ (Dhanveer Gowda) ನಟಿಸುತ್ತಿರುವ ಬಹುನಿರೀಕ್ಷಿತ ಮಾಸ್ ಸಿನಿಮಾ ‘ವಾಮನ’ (Vamana Film). ಟೀಸರ್ ಮೂಲಕ ಉತ್ತಮ ರೆಸ್ಪಾನ್ಸ್ ಗಿಟ್ಟಿಸಿಕೊಂಡಿರುವ ಈ ಚಿತ್ರಕ್ಕೆ ಶಂಕರ್ ರಾಮನ್ ನಿರ್ದೇಶನ ಮಾಡಿದ್ದಾರೆ. ಧನ್ವೀರ್ ಜೋಡಿಯಾಗಿ ರೀಷ್ಮಾ ನಾಣಯ್ಯ (Reeshma Nanaih)ನಟಿಸಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ‘ವಾಮನ’ ಸಿನಿಮಾತಂಡ ಇಂಟ್ರೋಡಕ್ಷನ್ ಸಾಂಗ್ ಸೆರೆ ಹಿಡಿಯುವ ಮೂಲಕ ಚಿತ್ರೀಕರಣಕ್ಕೆ ಕುಂಬಳ ಕಾಯಿ ಒಡೆದಿದ್ದಾರೆ. ಇದನ್ನೂ ಓದಿ: ಪೊಲೀಸ್‌ ಲಾಠಿ ಏಟಿನಿಂದ ತಪ್ಪಿಸಿಕೊಳ್ಳಲು ರ‍್ಯಾಪರ್‌ನನ್ನು ತಳ್ಳಿ ಬೀಳಿಸಿದ ಫ್ಯಾನ್‌

ನಿರ್ದೇಶಕ ಶಂಕರ್ ರಾಮನ್ (Shankar Raman) ಮಾತನಾಡಿ ಇದು ನನ್ನ ಮೊದಲ ಸಿನಿಮಾ. ಹಲವು ಸಿನಿಮಾದಲ್ಲಿ ರೈಟರ್ ಆಗಿ ಕೆಲಸ ಮಾಡಿದ್ದೇನೆ. ‘ವಾಮನ’ ಸಿನಿಮಾ ಸತತ ಒಂದು ವರ್ಷದ ಜರ್ನಿ. ಇವತ್ತು ಹೀರೋ ಇಂಟ್ರೋಡಕ್ಷನ್ ಸಾಂಗ್ ಸೆರೆ ಹಿಡಿಯಲಾಗ್ತಿದೆ ಈ ಮೂಲಕ ಚಿತ್ರೀಕರಣಕ್ಕೆ ಕುಂಬಳ ಕಾಯಿ ಒಡೆಯುತ್ತಿದ್ದೇವೆ. 72 ದಿನಗಳ ಕಾಲ ಶೂಟ್ ಮಾಡಿದ್ದೇವೆ. ಕಲಾವಿದರು, ತಾಂತ್ರಿಕ ಬಳಗ ತುಂಬಾ ಸರ್ಪೋಟಿವ್ ಆಗಿದ್ದಾರೆ. ಪ್ರತಿಯೊಬ್ಬನಲ್ಲೂ ಒಬ್ಬ ಒಳ್ಳೆಯವನು ಕೆಟ್ಟವನು ಇರುತ್ತಾನೆ. ಒಳ್ಳೆಯವನಾಗಬೇಕಾ..? ಕೆಟ್ಟವನಾಗಬೇಕಾ ಎನ್ನೋದನ್ನು ನಾವೇ ಆಯ್ಕೆ ಮಾಡಿಕೊಳ್ಳಬೇಕು. ಒಳ್ಳೆಯವನು, ಕೆಟ್ಟದರ ನಡುವಿನಲ್ಲಿ ಭಿನ್ನತೆಯಲ್ಲಿ ಆತ ಯಾರೇ ಆಗಿದ್ರು ಆತನಿಗೆ ಸಲ್ಲಬೇಕಾದ ಶಿಕ್ಷೆ ಅಥವಾ ಸೆಟಲ್ ಮೆಂಟ್ ಸಿಕ್ಕೇ ಸಿಗುತ್ತೆ ಅನ್ನೋದನ್ನು ಇಟ್ಟುಕೊಂಡು ಕಥೆ ಹೆಣೆಯಲಾಗಿದೆ. ಈ ಸಿನಿಮಾವನ್ನು ಇಲ್ಲಿವರೆಗೆ ಸುಸೂತ್ರವಾಗಿ ನಡೆಸಿಕೊಂಡು ಬರಲು ಸಾಧ್ಯವಾಗಿದ್ದು ನಿರ್ಮಾಪಕ ಚೇತನ್ ಗೌಡ ಅವರ ಸಹಕಾರದಿಂದ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಚಿತ್ರದಲ್ಲಿ ನಾಲ್ಕು ಸಾಂಗ್, ನಾಲ್ಕು ಫೈಟ್ ಇದೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

ನಟ ಧನ್ವೀರ್ ಗೌಡ ಮಾತನಾಡಿ ಇವತ್ತು ಚಿತ್ರೀಕರಣ ಕಂಪ್ಲೀಟ್ ಆಗಿದೆ. ಒಂದೊಳ್ಳೆ ಕಂಟೆಂಟ್, ಕಥೆ ಇಟ್ಕೊಂಡು, ಒಂದೊಳ್ಳೆ ತಂಡದ ಜೊತೆ, ನಿರ್ಮಾಣ ಸಂಸ್ಥೆ ಜೊತೆ ಕೆಲಸ ಮಾಡಿದ್ದು ತುಂಬಾ ಖುಷಿ ಇದೆ. ಈ ಕಥೆ ಮೂಲಕ ಕರ್ನಾಟಕ ಜನತೆಯನ್ನು ರಂಜಿಸಲು ಬರುತ್ತಿದ್ದೇವೆ. ಚಿತ್ರದಲ್ಲಿ ಗುಣ ಪಾತ್ರ ಮಾಡಿದ್ದೇನೆ. ಗ್ರೇ ಶೇಡ್ ಪಾತ್ರ. ಬ್ಯಾಡ್ ಬಾಯ್ ಅಲ್ಲ, ಗುಡ್ ಬಾಯ್ ಕೂಡ ಅಲ್ಲ ಆ ರೀತಿಯ ಪಾತ್ರ. ಇದು ನನ್ನ ಮೂರನೇ ಸಿನಿಮಾ ಎಲ್ಲರ ಆಶೀರ್ವಾದ ಈ ಸಿನಿಮಾ ಮೇಲೆ ಇರಲಿ ಎಂದು ತಿಳಿಸಿದ್ದರು.

ಸತತ 72 ದಿನಗಳ ಚಿತ್ರೀಕರಣ ಇಂದು ಮುಕ್ತಾಯಗೊಂಡಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸ ಕೂಡ ನಡೆಯುತ್ತಿದೆ. ಒಂದೊಳ್ಳೆ ಸಿನಿಮಾ ಮಾಡಿದ್ದೇವೆ. ಸದ್ಯದಲ್ಲೇ ರಿಲೀಸ್ ಡೇಟ್ ಅನೌನ್ಸ್ ಮಾಡುವ ಮೂಲಕ ಪ್ರಚಾರ ಕಾರ್ಯ ಆರಂಭಿಸಲಿದ್ದೇವೆ ಎಂದು ನಿರ್ಮಾಪಕ ಚೇತನ್‌ ಗೌಡ ತಿಳಿಸಿದ್ದರು.

ಈಕ್ವಿನಾಕ್ಸ್ ಗ್ಲೋಬಲ್ ಎಂಟರ್‌ಟೈನ್ಮೆಂಟ್‌ ಬ್ಯಾನರ್ ಅಡಿ ಚೇತನ್ ಗೌಡ ‘ವಾಮನ’ ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಲವ್ ಸ್ಟೋರಿ ಜೊತೆಗೆ ಔಟ್ ಅಂಡ್ ಔಟ್ ಆಕ್ಷನ್ ಕಮರ್ಶಿಯಲ್ ಸಿನಿಮಾವಾಗಿರುವ ವಾಮನದಲ್ಲಿ ಸಂಪತ್, ಆದಿತ್ಯ ಮೆನನ್, ಅಚ್ಯುತ್ ಕುಮಾರ್, ಅವಿನಾಶ್, ತಾರಾ, ಶಿವರಾಜ್. ಕೆ. ಆರ್. ಪೇಟೆ, ಪೆಟ್ರೋಲ್ ಪ್ರಸನ್ನ, ಕಾಕ್ರೋಚ್ ಸುದಿ, ಜ್ಯೂನಿಯರ್ ಸಲಗ ಶ್ರೀಧರ್, ಸಚ್ಚಿತಾನಂದ, ಅರುಣ್ ಒಳಗೊಂಡ ದೊಡ್ಡ ತಾರಾಬಳಗವಿದೆ. ಬಿ.ಅಜನೀಶ್ ಲೋಕನಾಥ್ ಸಂಗೀತ, ಮಹೇಂದ್ರ ಸಿಂಹ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಅರ್ಜುನ್ ರಾಜು, ವಿಕ್ರಮ್ ಮೋರ್ ಮತ್ತು ಜಾಲಿ ಬಾಸ್ಟಿನ್ ಆಕ್ಷನ್, ನವೀನ್ ಕಲಾ ನಿರ್ದೇಶನ ಚಿತ್ರಕ್ಕಿದೆ. ನೃತ್ಯ ನಿರ್ದೇಶಕ ಭೂಷಣ್ ನೃತ್ಯ ಸಂಯೋಜನೆ ಜೊತೆಗೆ ಧನ್ವೀರ್ ಸ್ನೇಹಿತನ ಪಾತ್ರದಲ್ಲೂ ಸಹ ನಟಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027710 0 0 0
<![CDATA[ನನ್ನನ್ನು ಟಗರು ಅಂತಾರೆ.. ಆದ್ರೆ ನಾನು ಎಲ್ಲಾ ಜಾತಿಯ ಬಡವರ ಪರ - ಸಿದ್ದರಾಮಯ್ಯ]]> https://publictv.in/i-am-favor-of-poor-people-of-all-communities-says-siddaramaiah/ Sun, 05 Feb 2023 14:33:33 +0000 https://publictv.in/?p=1027712 ವಿಜಯನಗರ: ನನ್ನನ್ನು ಟಗರು.. ಟಗರು ಅಂತಾರೆ. ಆದರೆ ನಾನು ಎಲ್ಲಾ ಜಾತಿಯವರ ಬಡವರ ಪರವಾಗಿದ್ದೇನೆ ಎಂದು ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದರು.

ವಿಜಯನಗರ (Vijayanagara) ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ಯಾತ್ರಿ ನಿವಾಸ ಉದ್ಘಾಟನೆ ನಂತರ ಮಾತನಾಡಿದ ಅವರು, ಮಠ ಮಾಡಿದ್ದು ಕೇವಲ ಕುರುಬರಿಗಲ್ಲ. ಎಲ್ಲಾ ಹಿಂದುಳಿತ, ಶೋಷಿತ ಸಮಾಜಗಳಿಗೂ ಮಠ ಮಾಡಿದೆವು. ಟಿಪ್ಪು ಜಯಂತಿ, ಕನಕ ಜಯಂತಿ, ಎಲ್ಲಾ ಜಯಂತಿ ಮಾಡಿದ್ದು ನಾವು. ಕೆಂಗಲ್ ಹನುಮಂತಯ್ಯ ಅಲ್ಲಾ, ದೇವೇಗೌಡ ಅಲ್ಲ, ಯಡಿಯೂರಪ್ಪ ಅಲ್ಲ, ಕುಮಾರಸ್ವಾಮಿಯಲ್ಲ. ಎಲ್ಲಾ ಜಯಂತಿ ಮಾಡಿದ್ದು ನಾವು ಎಂದು ತಿಳಿಸಿದರು. ಇದನ್ನೂ ಓದಿ: ಸೋಮವಾರ ರಾಜ್ಯಕ್ಕೆ ಮೋದಿ ಆಗಮನ – ಎಲ್ಲೆಲ್ಲಿ ಏನೇನು ಕಾರ್ಯಕ್ರಮ?

ಅಕ್ಕಮಹಾದೇವಿ ಹೆಸರಲ್ಲಿ ವಿಜಯಪುರದಲ್ಲಿ ಅಕ್ಕಮಹದೇವಿ ಮಹಿಳಾ ವಿವಿ ಎಂದು ನಾಮಕರಣ ಮಾಡಿದೆವು. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡ ಹೆಸರಿಟ್ಟಿದ್ದು ನಾನು. ಆದರೆ ಇತ್ತೀಚೆಗೆ ನನ್ನ ಬಿಟ್ಟು ಎಲ್ಲಾ ಜಯಂತಿ ಮಾಡ್ತಾ ಇದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಕ್ಕಿ ಕೇವಲ ಕುರುಬರಿಗಷ್ಟೇ ಮಾಡಿದ್ವಾ? ಇಂದಿರಾ ಕ್ಯಾಂಟೀನ್ ಕೇವಲ ಕುರುಬ ಸಮಾಜಕ್ಕಷ್ಟೇ ಮಾಡಿರಲಿಲ್ಲ. ರಾಜಕೀಯ ಸ್ವಾತಂತ್ರ್ಯ ಬಂದರಷ್ಟೆ ಸಾಲದು, ಆರ್ಥಿಕ-ಸಾಮಾಜಿಕ ಶಕ್ತಿ ಪ್ರತಿಯೊಬ್ಬರಿಗೂ ಬರಬೇಕು. ಆಗ ಮಾತ್ರ ದೇಶಕ್ಕೆ ಸ್ವಾತಂತ್ರ್ಯ ಬಂದ ಹಾಗೆ ಅಂತಾ ಅಂಬೇಡ್ಕರ್ ಹೇಳಿದ್ದರು. ಧರ್ಮಕ್ಕೋಸ್ಕರ ನಾವಲ್ಲ, ಅದಕ್ಕಾಗಿಯೇ ಅದನ್ನು ʼವೇ ಆಪ್ ದಿ ಲೈಫ್‌ʼ ಅಂತಾರೆ. ಧರ್ಮದಲ್ಲಿ ಮನುಷ್ಯತ್ವ ಇರಬೇಕು. ಮನುಷ್ಯತ್ವ ಇರದ ಧರ್ಮವನ್ನು ತಿರಸ್ಕರಿಸಿ, ಅದನ್ನ ಅನುಸರಿಸಬೇಡಿ ಎಂದು ಸಿದ್ದರಾಮಯ್ಯ ಕರೆ ನೀಡಿದರು.

ಸಿದ್ದರಾಮಯ್ಯ ಏನು ಮಾಡಿದ್ರು ಅಂತಾ ಕೆಲವರು ಕೇಳ್ತಾರೆ. ಟೀಕೆ ಮಾಡೋರಿಗೆ ಹೆದರೋದಿಲ್ಲ. ನಾನು ಮಾಡೋ ಕೆಲಸ ನ್ಯಾಯಯುತವಾಗಿದ್ದರೆ, ಯಾರು ಹೇಳಿದರೂ ನಿಲ್ಲಸಲ್ಲ. ಅಧಿಕಾರ ಬರುತ್ತೆ, ಹೋಗುತ್ತೆ. 13 ಚುನಾವಣೆ ಎದುರಿಸಿದ್ದೇನೆ, 5 ಚುನಾವಣೆ ಸೋತಿದ್ದೇನೆ. ಸೋತು ಮನೆಯಲ್ಲಿ ಕುಳಿತಿರಲಿಲ್ಲ. ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ್ದೇನೆ. ಯಾರಿಗೂ ಹೆದರೋ ಗಿರಾಕಿ ಅಲ್ಲ ನಾನು. ಸುಮ್ಮಸುಮ್ಮನೆ ಹೆದರಿಸೋಕೆ ಬಂದರ ತೊಡೆ ತಟ್ಟೋದು ನನಗೆ ಗೊತ್ತಿದೆ ಎಂದು ಟಾಂಗ್‌ ಕೊಟ್ಟರು. ಇದನ್ನೂ ಓದಿ: ಸಿದ್ದು ಆಡಳಿತದಲ್ಲಿ 18 ಹಿಂದೂಗಳ ಕೊಲೆಯಾಗಿದೆ: ಸುನಿಲ್ ಕುಮಾರ್

ಕುರುಬರನ್ನು ಎಸ್‌ಟಿಗೆ ಸೇರಿಸುತ್ತೇನೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಇದನ್ನು ಮಾಡೋರು ಇವರಲ್ಲ, ಕೇಂದ್ರ ಸರ್ಕಾರದವರು. ಡಬಲ್ ಇಂಜಿನ್ ಸರ್ಕಾರ ಅಂತಾರೆ. ಮಾಡ್ರಪ್ಪ, ಎಸ್‌ಟಿಗೆ ಸೇರಿಸಿ. ಇವರು ಮೂಗಿಗೆ ತುಪ್ಪ ಹಚ್ಚೋರಲ್ಲ, ಹಣೆಗೆ ತುಪ್ಪ ಹಚ್ಚೋರು. ನೀವೆಲ್ಲಾ ದನಿ ಎತ್ತಬೇಕು. ಆರ್ಥಿಕವಾಗಿ ಹಿಂದುಳಿದವರಿಗೆ, ಮೇಲ್ಜಾತಿಯವರಿಗೆ ಮೀಸಲಾತಿ ಕೊಡಬೇಕು ಅಂತಾ ಸಂವಿಧಾನದಲ್ಲಿ ಎಲ್ಲಿದೆ ತೋರಿಸಿ? ಇದ್ದರೆ ಹೇಳಿ ಬಿಡಿ ನೋಡೋಣ? ನಾನು ರಾಜೀನಾಮೆ ಕೊಟ್ಟು ಬಿಡ್ತೀನಿ ರಾಜಕೀಯಕ್ಕೆ ಎಂದು ಸವಾಲು ಹಾಕಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027712 0 0 0
<![CDATA[58ರ ಮಹಿಳೆ ಮೇಲೆ ಅತ್ಯಾಚಾರ ಮಾಡಿ, ಹೊಡೆದು ಸಾಯಿಸಿದ 16ರ ಬಾಲಕ]]> https://publictv.in/16-year-old-boy-raped-58-year-old-woman-and-beat-her-to-death-at-madhya-pradesh/ Sun, 05 Feb 2023 14:27:09 +0000 https://publictv.in/?p=1027713 ಭೋಪಾಲ್: 16 ವರ್ಷದ ಬಾಲಕನೊಬ್ಬ (Boy) 58 ವರ್ಷದ ಮಹಿಳೆ (Woman) ಮೇಲೆ ಅತ್ಯಾಚಾರವೆಸಗಿ (Rape), ಆಕೆಗೆ ದೊಣ್ಣೆಯಿಂದ ಹೊಡೆದು ಬರ್ಬರವಾಗಿ ಹತ್ಯೆ (Murder) ಮಾಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ (Madhya Pradesh) ನಡೆದಿದೆ.

ಹನುಮಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೈಲಾಸಪುರಿ ಗ್ರಾಮದಲ್ಲಿ ಜನವರಿ 30ರಂದು ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. 2 ವರ್ಷಗಳ ಹಿಂದೆ ಬಾಲಕ ಮೊಬೈಲ್ ಕಳ್ಳತನ ಮಾಡಿದ್ದಾಗಿ ಆರೋಪಿಸಲಾಗಿತ್ತು. ಇದರ ದ್ವೇಷಕ್ಕೆ ಆತ ಈ ಭೀಕರ ಕೃತ್ಯ ಎಸಗಿದ್ದಾನೆ ಎಂದು ಶಂಕಿಸಲಾಗಿದೆ.

ವರದಿಗಳ ಪ್ರಕಾರ ಬಾಲಕ ಮಹಿಳೆಯ ಬಾಯಿಗೆ ಪ್ಲಾಸ್ಟಿಕ್ ಚೀಲ ಹಾಗೂ ಬಟ್ಟೆಯನ್ನು ತುರುಕಿ, ಆಕೆ ವಾಸವಿದ್ದ ನಿರ್ಮಾಣ ಹಂತದ ಕಟ್ಟಡದೆಡೆಗೆ ಎಳೆದೊಯ್ದು, ಆಕೆಯ ತಲೆ ಹಾಗೂ ದೇಹದ ಇತರ ಭಾಗಗಳಿಗೆ ದೊಣ್ಣೆಯಿಂದ ಹೊಡೆದಿದ್ದಾನೆ. ಮಾತ್ರವಲ್ಲದೇ ಆಕೆಯ ಖಾಸಗಿ ಭಾಗಗಳಿಗೆ ಗಾಯಗೊಳಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫೆಬ್ರವರಿ 1ರಂದು 58 ವರ್ಷದ ಮಹಿಳೆಯ ಮೃತದೇಹ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಪತ್ತೆಯಾಗಿರುವುದಾಗಿ ಮಾಹಿತಿ ಸಿಕ್ಕಿದ್ದಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ASP) ವಿವೇಕ್ ಲಾಲ್ ಅವರು ತಿಳಿಸಿದ್ದಾರೆ. ತಕ್ಷಣ ನಮ್ಮ ತಂಡ ಸ್ಥಳಕ್ಕೆ ಧಾವಿಸಿದ್ದು, ಮಹಿಳೆಯನ್ನು ಅಪರಿಚಿತ ವ್ಯಕ್ತಿಗಳು ಹತ್ಯೆ ಮಾಡಿದ್ದಾಗಿ ಹೇಳಿದ್ದರು.

2 ವರ್ಷಗಳ ಹಿಂದೆ ತಮ್ಮ ಮನೆಗೆ ಟಿವಿ ನೋಡಲು ಬರುತ್ತಿದ್ದ ಬಾಲಕನ ಮೇಲೆ ಮಹಿಳೆಯ ಕುಟುಂಬದ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಮಹಿಳೆ ಕುಟುಂಬಸ್ಥರ ಹೇಳಿಕೆಗಳು ಹಾಗೂ ಸುಳಿವುಗಳ ಆಧಾರದ ಮೇಲೆ ಪೊಲೀಸರು ಆಕೆಯ ನೆರೆಹೊರೆಯಲ್ಲಿ ವಾಸಿಸುವ ಬಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ಸಾಲಗಾರರ ಕಿರುಕುಳ – ಸೆಲ್ಫಿ ವೀಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ

ಬಾಲಕ 2 ವರ್ಷಗಳ ಹಿಂದೆ ಟಿವಿ ವೀಕ್ಷಿಸಲು ಮಹಿಳೆಯ ಮನೆಗೆ ಬರುತ್ತಿದ್ದು, ಬಳಿಕ ಅಲ್ಲಿಂದ ಮೊಬೈಲ್ ಫೋನ್ ಅನ್ನು ಕದ್ದಿರುವುದಾಗಿ ಆರೋಪಿಸಲಾಗಿತ್ತು. ಇದರಿಂದ ಬಾಲಕ ಹಾಗೂ ಮಹಿಳೆಯ ಕುಟುಂಬದವರ ನಡುವೆ ದ್ವೇಷ ಹುಟ್ಟಿಕೊಂಡಿತ್ತು. ಕಳ್ಳತನದ ಆರೋಪದಿಂದಾಗಿ ಬಾಲಕ ಗ್ರಾಮದಲ್ಲಿ ಎದುರಿಸಿದ ಮುಜುಗರದಿಂದ ಆತ ಸೇಡು ತೀರಿಸಿಕೊಳ್ಳಲು ಈ ರೀತಿ ಮಾಡಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಾಲಕ ಮಹಿಳೆಯನ್ನು ಪದೇ ಪದೇ ದೊಣ್ಣೆಯಿಂದ ಹೊಡೆದಿದ್ದಾನೆ. ಆಕೆ ಚಲನರಹಿತಳಾದ ಬಳಿಕ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕ ಕೃತ್ಯ ಎಸಗಿದ ಬಳಿಕ ಮನೆಯಲ್ಲಿದ್ದ 1,000 ರೂ. ನಗದು ಹಾಗೂ ಚಿನ್ನಾಭರಣವನ್ನು ದೋಚಿಕೊಂಡು ಹೋಗಿದ್ದಾನೆ. ಬಾಲಕ ಪೊಲೀಸರ ಬಲೆಗೆ ಬಿದ್ದ ಬಳಿಕ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ.

ಬಾಲಕನನ್ನು ಇದೀಗ ಅಧಿಕಾರಿಗಳು ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದೆ. ಆತನ ವಿರುದ್ಧ ಭಾರತೀಯ ದಂಡಸಂಹಿತೆ 302 (ಕೊಲೆ), 376 (ಅತ್ಯಾಚಾರ), 460 (ರಾತ್ರಿ ವೇಳೆ ಮನೆಗೆ ದಾಳಿ ಮಾಡುವುದು), 380 (ಕಳ್ಳತನ) ಸೇರಿದಂತೆ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಕಾಮುಕ ಟೆಕ್ಕಿ ಮೊಬೈಲ್‌ನಲ್ಲಿ ತನ್ನ ಪ್ರಿಯತಮೆಯದ್ದೂ ಸೇರಿ 208 ಖಾಸಗಿ ವೀಡಿಯೊಗಳು ಪತ್ತೆ..!

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027713 0 0 0
<![CDATA[ಹಳೆ ದೋಸ್ತಿಗಳ ಹೊಸ ಕುಸ್ತಿ - ಮಾತೃ ಪಕ್ಷವನ್ನು ಟಾರ್ಗೆಟ್ ಮಾಡಿದ ಗುರು, ಶಿಷ್ಯ]]> https://publictv.in/zameer-ahmed-khan-and-siddaramaiah-target-jds-and-h-d-kumaraswamy/ Sun, 05 Feb 2023 15:07:54 +0000 https://publictv.in/?p=1027728 ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದಿನ ಕಳೆದಂತೆ ಟಾಕ್ ಫೈಟ್ ಜೋರಾಗುತ್ತಿದೆ. ಅದರಲ್ಲೂ ಸಿದ್ದರಾಮಯ್ಯ (Siddaramaiah) ಹಾಗೂ ಶಿಷ್ಯ ಜಮೀರ್ ಅಹಮದ್ (Zameer Ahmed) ತಮ್ಮ ಮಾತೃ ಪಕ್ಷದ ವಿರುದ್ಧ ಏಕ ಕಾಲಕ್ಕೆ ಮುಗಿ ಬಿದ್ದಿದ್ದಾರೆ. ಸಿದ್ದರಾಮಯ್ಯ ಹಾಗೂ ಜಮೀರ್ ಟಾರ್ಗೆಟ್ ಜೆಡಿಎಸ್ ರಾಜ್ಯ ರಾಜಕಾರಣದಲ್ಲಿ ಹೊಸ ರಾಜಕೀಯ ಸಮರದ ಮುನ್ಸೂಚನೆ ನೀಡತೊಡಗಿದೆ.

ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ವರ್ಸಸ್ ಕುಮಾರಸ್ವಾಮಿ (H.D Kumaraswamy) ಫೈಟ್ ಮತ್ತಷ್ಟು ಜೋರಾಗುವ ಲಕ್ಷಣಗಳು ಕಾಣಿಸುತ್ತಿವೆ. ಕಳೆದ ಬಾರಿ ಜೆಡಿಎಸ್ (JDS) ವಿರುದ್ಧ ವಾಗ್ದಾಳಿ ನಡೆಸಿದ್ದ ಸಿದ್ದರಾಮಯ್ಯ ಕೈ ಸುಟ್ಟುಕೊಂಡಿದ್ದರು. ಆದರೆ ಇಷ್ಟು ಸಮಯ ಜೆಡಿಎಸ್ ಹಾಗೂ ಕುಮಾರಸ್ವಾಮಿ ವಿಚಾರದಲ್ಲಿ ಅಂತರ ಕಾಯ್ದುಕೊಂಡಿದ್ದ ಸಿದ್ದರಾಮಯ್ಯ ಈಗ ವಾಗ್ದಾಳಿ ಆರಂಭಿಸಿದ್ದಾರೆ. ಕಳೆದ ಬಾರಿ ಅಪ್ಪನ ಆಣೆ ಜೆಡಿಎಸ್ ಅಧಿಕಾರಕ್ಕೆ ಬರಲ್ಲ ಎಂದಿದ್ದ ಸಿದ್ದರಾಮಯ್ಯ ಈ ಬಾರಿ ಜೆಡಿಎಸ್ ನಾಯಕರು ಅಧಿಕಾರಕ್ಕೆ ಬರುವ ತಿರುಕನ ಕನಸು ಕಾಣುತ್ತಿದ್ದಾರೆ ಎನ್ನುವ ಮೂಲಕ ಕುಮಾರಸ್ವಾಮಿ ಅವರಿಗೆ ಪಂಥಾಹ್ವಾನ ನೀಡಿದ್ದಾರೆ. ಆ ಮೂಲಕ ಈ ಬಾರಿಯು ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ನಡುವೆ ಮತ್ತಷ್ಟು ಟಾಕ್ ಫೈಟ್‍ಗೆ ಮುಹೂರ್ತ ಫಿಕ್ಸ್ ಆದಂತೆ ಕಾಣುತ್ತಿದೆ. ಇದನ್ನೂ ಓದಿ: ನನ್ನನ್ನು ಟಗರು ಅಂತಾರೆ.. ಆದ್ರೆ ನಾನು ಎಲ್ಲಾ ಜಾತಿಯ ಬಡವರ ಪರ – ಸಿದ್ದರಾಮಯ್ಯ

ಕೆಲವು ಸಮಯ ಕುಮಾರಸ್ವಾಮಿ ವರ್ಸಸ್ ಜಮೀರ್ ಟಾಕ್ ಫೈಟ್ ರಾಜ್ಯ ರಾಜಕಾರಣದಲ್ಲಿ ಜೋರಾಗಿತ್ತು. ಈಗ ಸಿದ್ದರಾಮಯ್ಯ, ಕುಮಾರಸ್ವಾಮಿ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಂತೆ ಶಾಸಕ ಜಮೀರ್ ಅಹಮದ್ ಕೂಡ ವಾಗ್ದಾಳಿ ಆರಂಭಿಸಿದ್ದಾರೆ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ತಮ್ಮ ಹಳೆ ದೋಸ್ತಿ ವಿರುದ್ಧ ತೊಡೆ ತಟ್ಟಿದ್ದಾರೆ. ಕಳೆದ ಬಾರಿಯ ಅನುಭವನ ನಂತರವೂ ಸಿದ್ದರಾಮಯ್ಯ ಹಾಗೂ ಶಾಸಕ ಜಮೀರ್ ಜೆಡಿಎಸ್ ಹಾಗೂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದು ಬೇರೆಯದೆ ಲೆಕ್ಕಾಚಾರ ಇಟ್ಟುಕೊಂಡು ಎನ್ನುವ ಮಾತು ಕೇಳಿಬರುತ್ತಿದೆ. ಇದನ್ನೂ ಓದಿ: ಸಿದ್ದು ಆಡಳಿತದಲ್ಲಿ 18 ಹಿಂದೂಗಳ ಕೊಲೆಯಾಗಿದೆ: ಸುನಿಲ್ ಕುಮಾರ್

ಕಳೆದ ಬಾರಿ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್, ಜೆಡಿಎಸ್ ಜಟಾಪಟಿಯಲ್ಲಿ ಕಾಂಗ್ರೆಸ್‍ಗೆ ಹಿನ್ನಡೆ ಆಗಿತ್ತು. ಸಿದ್ದರಾಮಯ್ಯ, ಜೆಡಿಎಸ್ ಹಾಗೂ ಕುಮಾರಸ್ವಾಮಿ ವಿರುದ್ಧ ನಡೆಸಿದ ವಾಗ್ದಾಳಿ ಬೇರೆಯದೆ ರೂಪ ಪಡೆದು ಒಕ್ಕಲಿಗ ಸಮುದಾಯ ಸಿದ್ದರಾಮಯ್ಯ ವಿರುದ್ಧ ತಿರುಗಿ ಬೀಳಲು ಕಾರಣವಾಗಿತ್ತು. ಈ ಬಾರಿ ಏನಾಗಬಹುದು ಸಿದ್ದರಾಮಯ್ಯ ಹಾಗೂ ಜಮೀರ್ ಲೆಕ್ಕಾಚಾರ ಏನು ಅನ್ನೋದೆ ಸದ್ಯದ ಕುತೂಹಲವಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027728 0 0 0
<![CDATA[ಪ್ರೇಮ್ ನಿರ್ದೇಶನದ `KD' ಟೀಮ್ ಜೊತೆ ಸಂಜಯ್ ದತ್ ಪಾರ್ಟಿ]]> https://publictv.in/kd-kannada-movie-team-party-with-sanjay-dutt-in-bengaluru/ Sun, 05 Feb 2023 15:05:35 +0000 https://publictv.in/?p=1027732 `ಕೆಜಿಎಫ್ 2' (Kgf 2) ನಂತರ ಸಂಜಯ್ ದತ್ (Sanjay Dutt) ಇದೀಗ ಸ್ಯಾಂಡಲ್‌ವುಡ್‌ನಲ್ಲಿ (Sandalwood) ಮತ್ತಷ್ಟು ಆಕ್ಟೀವ್ ಆಗಿದ್ದಾರೆ. ಪ್ರೇಮ್ (Prem) ನಿರ್ದೇಶನದ `ಕೆಡಿ' (KD) ಸಿನಿಮಾದಲ್ಲಿ ಅಧೀರ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಬೆನ್ನಲ್ಲೇ `ಕೆಡಿ' ಟೀಮ್ ಮತ್ತು ಸ್ಯಾಂಡಲ್‌ವುಡ್ ತಾರೆಯರ ಜೊತೆ ಸಂಜಯ್ ದತ್ ಪಾರ್ಟಿ ಮಾಡಿದ್ದಾರೆ.

ಸಂಜಯ್ ದತ್ ಅವರು ಯಶ್ (Yash) ಜೊತೆ ಅದ್ಯಾವ ಘಳಿಗೆಯಲ್ಲಿ `ಕೆಜಿಎಫ್ 2' ಮಾಡಿದ್ರೋ ಅವರ ಲಕ್ ಬದಲಾಗಿದೆ. ಚಿತ್ರರಂಗದಲ್ಲಿ ಅವರಿಗೆ ಮತ್ತಷ್ಟು ಡಿಮ್ಯಾಂಡ್ ಹೆಚ್ಚಾಗಿದೆ. ಸಂಜಯ್ ದತ್ ಕನ್ನಡ ಸಿನಿಮಾಗಳಲ್ಲಿ ಆದ್ಯತೆ ನೀಡುತ್ತಿದ್ದಾರೆ. ಇದನ್ನೂ ಓದಿ: ಮಗಳ ಜೊತೆಗಿನ ಮುದ್ದಾದ ಫೋಟೋ ಹಂಚಿಕೊಂಡ ನಟಿ ಬಿಪಾಶಾ ಬಸು

ಸದ್ಯ `ಕೆಡಿ' ಸಿನಿಮಾದ ಶೂಟಿಂಗ್ ಸಲುವಾಗಿ ಬೆಂಗಳೂರಿಗೆ ಬಂದಿರುವ ಸಂಜಯ್ ದತ್ ಅವರು ಕನ್ನಡದ ಸೆಲೆಬ್ರಿಟಿಗಳ ಜತೆ ಪಾರ್ಟಿ ಮಾಡಿದ್ದಾರೆ. ನಟಿ ರಕ್ಷಿತಾ ಪ್ರೇಮ್ ಅವರು ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಂಜಯ್ ದತ್ ಜೊತೆ ಪಾರ್ಟಿ ಮಾಡಿದ ಸಂದರ್ಭವನ್ನು ಅವರು `ಅತ್ಯಂತ ಸ್ಮರಣೀಯ ಕ್ಷಣ' ಎಂದು ಬಣ್ಣಿಸಿದ್ದಾರೆ. ಈ ಫೋಟೋಗಳು ಇದೀಗ ಸದ್ದು ಮಾಡ್ತಿದೆ.

 
View this post on Instagram
 

A post shared by Rakshitha 🧿 (@rakshitha__official)

ಪ್ರೇಮ್, ರಕ್ಷಿತಾ, `ಏಕ್ ಲವ್ ಯಾ' ನಟ ರಾಣಾ, `ಬನಾರಸ್' ಸಿನಿಮಾ ಖ್ಯಾತಿಯ ಝೈದ್ ಖಾನ್ ಸೇರಿದಂತೆ ಅನೇಕರು ಈ ಪಾರ್ಟಿಯಲ್ಲಿ ಭಾಗಿ ಆಗಿದ್ದಾರೆ. ಸಂಜಯ್ ದತ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಎಲ್ಲರೂ ಖುಷಿಪಟ್ಟಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027732 0 0 0
<![CDATA[ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನಂದೀಶ್‌ ರೆಡ್ಡಿ ನೇಮಕ]]> https://publictv.in/nandiesha-reddy-appointed-as-bjp-karnataka-state-vice-president/ Sun, 05 Feb 2023 15:49:50 +0000 https://publictv.in/?p=1027747 ಬೆಂಗಳೂರು: ಅಸಮಾಧಾನಿತರನ್ನು ಸಮಾಧಾನ ಪಡಿಸಲು ಬಿಜೆಪಿ ಮುಂದಾಗಿದ್ದು, ಮಾಜಿ ಶಾಸಕ ನಂದೀಶ್ ರೆಡ್ಡಿ ಅವರನ್ನು ರಾಜ್ಯ ಬಿಜೆಪಿ (BJP) ಉಪಾಧ್ಯಕ್ಷರಾಗಿ ನೇಮಿಸಿ ಆದೇಶ ಹೊರಡಿಸಿದೆ.

ಇತ್ತೀಚೆಗೆ ನಂದೀಶ್‌ ರೆಡ್ಡಿ (Nandiesha Reddy) ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಹೀಗಾಗಿ, ಕಾಂಗ್ರೆಸ್ (Congress) ಸೇರುವ ಬಗ್ಗೆ ಮನಸ್ಸು ಮಾಡಿದ್ದಾರೆಂಬ ಸುದ್ದಿ ಹರಿದಾಡಿತ್ತು. ಅಷ್ಟೇ ಅಲ್ಲ ಸಚಿವ ಬೈರತಿ ಬಸವರಾಜು ವಿರುದ್ಧ ರೆಡ್ಡಿ ಬಂಡಾಯ ಎದ್ದಿದ್ದರು. ಇದನ್ನೂ ಓದಿ: ಹಳೆ ದೋಸ್ತಿಗಳ ಹೊಸ ಕುಸ್ತಿ – ಮಾತೃ ಪಕ್ಷವನ್ನು ಟಾರ್ಗೆಟ್ ಮಾಡಿದ ಗುರು, ಶಿಷ್ಯ

ನಂದೀಶ್ ರೆಡ್ಡಿಗೆ ಪಕ್ಷದಲ್ಲಿ ಮಹತ್ವದ ಸ್ಥಾನ ಕೊಟ್ಟು ಹಿಡಿದಿಟ್ಟುಕೊಳ್ಳುವ ತಂತ್ರವನ್ನು ಬಿಜೆಪಿ ಮಾಡಿದೆ. ಹೀಗಾಗಿ ಅವರನ್ನು ಪಕ್ಷದ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಿಸಿದೆ.

ಜೊತೆಗೆ ಚಾಮರಾಜನಗರ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾಗಿ ಜಿ.ನಾರಾಯಣ ಪ್ರಸಾದ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ನನ್ನನ್ನು ಟಗರು ಅಂತಾರೆ.. ಆದ್ರೆ ನಾನು ಎಲ್ಲಾ ಜಾತಿಯ ಬಡವರ ಪರ – ಸಿದ್ದರಾಮಯ್ಯ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027747 0 0 0
<![CDATA[ಸೋಮವಾರ ಮೋದಿ ಒನ್ ಡೇ ರಾಜ್ಯ ಪ್ರವಾಸ - ಬೆಂಗಳೂರು, ತುಮಕೂರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿ]]> https://publictv.in/narendra-modi-one-day-karnataka-tour-to-attend-in-bengaluru-tumakuru-government-programs/ Sun, 05 Feb 2023 15:59:20 +0000 https://publictv.in/?p=1027749 ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಫೆಬ್ರವರಿ 6 ರಂದು ಕರ್ನಾಟಕಕ್ಕೆ (Karnataka) ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30 ಕ್ಕೆ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ 2023ರ ಇಂಧನ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ. ನಂತರ ಮಧ್ಯಾಹ್ನ 3:30 ಕ್ಕೆ ತುಮಕೂರಿನಲ್ಲಿ (Tumakuru) ಹೆಚ್‌ಎಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ ಮತ್ತು ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ತುಮಕೂರು ರಸ್ತೆಯಲ್ಲಿರುವ ಬೆಂಗಳೂರು (Bengaluru) ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ 2023 ರ (IEW) ಭಾರತ ಇಂಧನ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ. ಫೆಬ್ರವರಿ 6 ರಿಂದ 8 ರ ವರೆಗೆ ಐಇಡಬ್ಲ್ಯು ಆಯೋಜನೆಗೊಂಡಿದ್ದು, ಇದು ಭಾರತದ ಬೆಳವಣಿಗೆಯಾಗುತ್ತಿರುವ ಇಂಧನ ಪರಿವರ್ತನೆಯ ಶಕ್ತಿಕೇಂದ್ರವಾಗಿರುವುದನ್ನು ಅನಾವರಣಗೊಳಿಸಲಿದೆ.

ಸಾಂಪ್ರದಾಯಿಕ ಮತ್ತು ಸಾಂಪ್ರದಾಯಿಕವಲ್ಲದ ಇಂಧನ ಕೈಗಾರಿಕೆ ವಲಯ, ಸರ್ಕಾರಗಳು ಮತ್ತು ಶೈಕ್ಷಣಿಕ ವಲಯದ ನಾಯಕರನ್ನು ಇದು ಒಟ್ಟಿಗೆ ತರಲಿದ್ದು, ಸವಾಲುಗಳು ಮತ್ತು ಜವಾಬ್ದಾರಿಯುತ ಇಂಧನ ಪರಿವರ್ತನೆಯ ಅವಕಾಶಗಳ ಕುರಿತು ಚರ್ಚಿಸಲಿದೆ. ಜಗತ್ತಿನಾದ್ಯಂತ 30ಕ್ಕೂ ಹೆಚ್ಚು ಸಚಿವರ ಸಮ್ಮುಖದಲ್ಲಿ, 30 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು, 1,000 ಮಳಿಗೆಗಳು, 500 ಕ್ಕೂ ಹೆಚ್ಚು ಭಾಷಣಕಾರರು ಭಾರತದ ಇಂಧನ ಭವಿಷ್ಯ ಕುರಿತ ಸವಾಲುಗಳು ಮತ್ತು ಅವಕಾಶಗಳ ಬಗ್ಗೆ ಚರ್ಚಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಜಾಗತಿಕ ತೈಲ ಮತ್ತು ಅನಿಲ ವಲಯದ ಸಿಇಒಗಳ ದುಂಡು ಮೇಜಿನ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಹಸಿರು ಇಂಧನ ಕ್ಷೇತ್ರದಲ್ಲಿ ಬಹುಹಂತದ ಉಪಕ್ರಮಗಳಿಗೆ ಅವರು ಚಾಲನೆ ನೀಡಲಿದ್ದಾರೆ.

ಇಂಧನ ವಲಯದಲ್ಲಿ ಸ್ವಾವಲಂಬನೆ ಸಾಧಿಸಲು ಎಥನಾಲ್ ಮಿಶ್ರಣ ಪ್ರಮುಖವಾಗಿ ಕೇಂದ್ರೀರಿಸಿದ ವಲಯವಾಗಿದೆ. ಸರ್ಕಾರದ ಸುಸ್ಥಿರ ಪ್ರಯತ್ನಗಳಿಂದಾಗಿ 2013-14 ರಿಂದ ಎಥನಾಲ್ ಉತ್ಪಾದನೆ 6 ಪಟ್ಟು ಏರಿಕೆಯಾಗಿದೆ. ಎಥನಾಲ್ ಮಿಶ್ರಣ ಮತ್ತು ಜೈವಿಕ ಇಂಧನ ಕಾರ್ಯಕ್ರಮದಡಿ ಕಳೆದ 8 ವರ್ಷಗಳ ಅವಧಿಯಲ್ಲಿ ಭಾರತದ ಸಾಧನೆಗಳು ಇಂಧನ ಭದ್ರತೆಯನ್ನು ಹೆಚ್ಚಿಸಿದೆಯಷ್ಟೇ. ಅಲ್ಲದೇ 318 ಮೆಟ್ರಿಕ್ ಟನ್ ಗಳಷ್ಟು ಸಿಒ2 ಹೊರಸೂಸುವಿಕೆ ಮತ್ತು 54 ಸಾವಿರ ಕೋಟಿ ರೂ. ಮೊತ್ತದ ವಿದೇಶಿ ವಿನಿಮಯ ಸೇರಿದಂತೆ ಇತರೆ ಪ್ರಯೋಜನಗೆಳಿಗೆ ಕಾರಣವಾಗಿದೆ. ಇದರ ಫಲವಾಗಿ 2014 ರಿಂದ 2022ರ ಅವಧಿಯಲ್ಲಿ 81,800 ಕೋಟಿ ರೂ. ಎಥನಾಲ್ ಪೂರೈಕೆದಾರರಿಗೆ ಪಾವತಿಸಲಾಗಿದೆ ಮತ್ತು ರೈತರಿಗೆ 49,000 ಕೋಟಿ ರೂ. ಮೊತ್ತವನ್ನು ವರ್ಗಾಯಿಸಲಾಗಿದೆ.

ಎಥನಾಲ್ ಮಿಶ್ರಣ ಮಾರ್ಗನಕ್ಷೆಯಡಿ ಪ್ರಧಾನಮಂತ್ರಿ ಅವರು 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ತೈಲ ಮಾರುಕಟ್ಟೆ ಕಂಪನಿಗಳ 84 ಚಿಲ್ಲರೆ ಮಳಿಗೆಗಳಲ್ಲಿ ಇ20 ಇಂಧನ ಉಪಕ್ರಮವನ್ನು ಪ್ರಾರಂಭಿಸಲಿದ್ದಾರೆ. ಇ20 ಪೆಟ್ರೋಲ್ ನಲ್ಲಿ ಶೇ.20 ರಷ್ಟು ಎಥನಾಲ್ ಮಿಶ್ರಣ ಮಾಡಲಾಗುತ್ತದೆ. ಬರುವ 2025 ರ ವೇಳೆಗೆ ಶೇ.20 ರಷ್ಟು ಎಥನಾಲ್ ಮಿಶ್ರಣ ಮಾಡುವ ಗುರಿಯನ್ನು ಹೊಂದಲಾಗಿದೆ ಮತ್ತು ಇದರ ಪ್ರಗತಿಗಾಗಿ ತೈಲ ಮಾರುಕಟ್ಟೆ ಕಂಪೆನಿಗಳು 2ಜಿ-3ಜಿ ಎಥನಾಲ್ ಘಟಕಗಳನ್ನು ಪ್ರಾರಂಭಿಸಲಿವೆ.

ನಂತರ ಪ್ರಧಾನಮಂತ್ರಿ ಅವರು ಹಸಿರು ಸಾಗಣೆ ಜಾಥಾಗೆ ಚಾಲನೆ ನೀಡಲಿದ್ದಾರೆ. ಈ ಜಾಥ ಹಸಿರಿರುವ ಇಂಧನ ಮೂಲಗಳಿಂದ ಚಲಿಸುವ ವಾಹನಗಳ ಪಾಲ್ಗೊಳ್ಳುವಿಕೆಗೆ ಸಾಕ್ಷಿಯಾಗಲಿದೆ ಮತ್ತು ಹಸಿರು ಇಂಧನ ಕುರಿತು ಜಾಗೃತಿ ಮೂಡಿಸಲು ಸಹಾಯ ಮಾಡಲಿದೆ.

ಬಳಿಕ ಪ್ರಧಾನಮಂತ್ರಿ ಅವರು ಶೀಶೆ ರಹಿತ ಉಪಕ್ರಮದಡಿ ಸಮವಸ್ತ್ರಗಳನ್ನು ಬಿಡುಗಡೆ ಮಾಡಲಿದ್ದಾರೆ. ಏಕ ಬಳಕೆ ಪ್ಲಾಸ್ಟಿಕ್ ಅನ್ನು ಹಂತ ಹಂತವಾಗಿ ತೊಡೆದುಹಾಕಲು ಪ್ರಧಾನಮಂತ್ರಿ ಅವರ ದೂರದೃಷ್ಟಿಯ ಮಾರ್ಗದರ್ಶನದಿಂದ ಭಾರತೀಯ ತೈಲ ನಿಗಮ ಮರು ಬಳಕೆಯ ಪಾಲಿಯಸ್ಟರ್ (RPET) ಮತ್ತು ಹತ್ತಿಯಿಂದ ಉತ್ಪಾದಿಸಿದ ಸಮವಸ್ತ್ರವನ್ನು ಚಿಲ್ಲರೆ ವಲಯ ಮತ್ತು ಎಲ್‌ಪಿಜಿ ವಿತರಣಾ ಸಿಬ್ಬಂದಿಗೆ ಸಮವಸ್ತ್ರವನ್ನು ವಿತರಿಸುವುದನ್ನು ಇದರಡಿ ಅಳವಡಿಸಿಕೊಳ್ಳಲಾಗಿದೆ.

ಭಾರತೀಯ ತೈಲ ನಿಗಮದ ಪ್ರತಿಯೊಂದು ಸಮವಸ್ತ್ರಕ್ಕೆ 28 ಪೆಟ್ ಶೀಶೆಗಳ ಮರು ಬಳಕೆಯನ್ನು ಮಾಡಲಾಗುತ್ತದೆ. ಭಾರತೀಯ ತೈಲ ನಿಗಮದ ಈ ಉಪಕ್ರಮ ಶೀಶೆ ರಹಿತ ಉಪಕ್ರಮಕ್ಕೆ ಮತ್ತಷ್ಟು ಉತ್ತೇಜನ ನೀಡಲಿದ್ದು, ಸುಸ್ಥಿರ ಉಡುಪುಗಳ ಬ್ರ‍್ಯಾಂಡ್‌ಗಳು, ಮರು ಬಳಕೆಯ ಪಾಲಿಯಸ್ಟರ್ ನಿಂದ ತಯಾರಿಸಿರುವ ಸರಕುಗಳಿಗಾಗಿ ಇದನ್ನು ಪ್ರಾರಂಭಿಸಲಾಗಿದೆ. ಈ ಬ್ರ‍್ಯಾಂಡ್ ನಡಿ ಭಾರತೀಯ ತೈಲ ನಿಗಮ ಇತರೆ ತೈಲ ಮಾರುಕಟ್ಟೆ ಕಂಪನಿಗಳ ಗ್ರಾಹಕರಿಗೆ ಸಮವಸ್ತ್ರದ ಅವಶ್ಯಕತೆಗಳನ್ನು ಪೂರೈಸುವ ಗುರಿ ಹೊಂದಿದೆ. ಸೇನೆಗೆ ಯುದ್ಧದ ಉದ್ದೇಶ ಹೊರತುಪಡಿಸಿದ ಸಮವಸ್ತ್ರಗಳು, ಸಂಸ್ಥೆಗಳಿಗೆ ಸಮವಸ್ತ್ರಗಳು, ಉಡುಪುಗಳು ಮತ್ತು ಚಿಲ್ಲರೆ ಗ್ರಾಹಕರಿಗೆ ಮಾರಾಟ ಮಾಡುವ ಉದ್ದೇಶವನ್ನು ಸಹ ಈ ಉಪಕ್ರಮದಡಿ ಹೊಂದಲಾಗಿದೆ.

ಇದಾದ ನಂತರ ಪ್ರಧಾನಮಂತ್ರಿ ಅವರು ಭಾರತೀಯ ತೈಲ ನಿಮಗದ ಒಳಾಂಗಣ ಸೌರ ಅಡುಗೆ ವ್ಯವಸ್ಥೆಯ ಅವಳಿ ಕುಕ್ ಟಾಪ್ ಮಾದರಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ ಮತ್ತು ಇದರ ವಾಣಿಜ್ಯ ಚಟುವಟಿಕೆಗೆ ಚಾಲನೆ ನೀಡಲಿದ್ದಾರೆ. ಭಾರತೀಯ ತೈಲ ನಿಗಮ ಈ ಹಿಂದೆ ಒಂದೇ ಕುಕ್ ಟಾಪ್ ನೊಂದಿಗೆ ನವೀನ ಮತ್ತು ಹಕ್ಕುಸ್ವಾಮ್ಯ ಪಡೆದ ಒಳಾಂಗಣ ಅಡುಗೆ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿತ್ತು. ಇದರ ಆಧಾರದ ಮೇಲೆ ಸ್ವೀಕರಿಸಿದ ಅಭಿಪ್ರಾಯಗಳಂತೆ 2 ಕುಕ್ ಟಾಪ್ ಒಳಗೊಂಡ ಒಳಾಂಗಣ ಸೌರ ಅಡುಗೆ ವ್ಯವಸ್ಥೆಯ ವಿನ್ಯಾಸ ಹೆಚ್ಚು ಹೊಂದಾಣಿಕೆಯಾಗಲಿದೆ ಮತ್ತು ಸುಲಭವಾಗಿ ಬಳಸಬಹುದಾಗಿದೆ. ಇದು ಕ್ರಾಂತಿಕಾರಿ ಒಳಾಂಗಣ ಸೌರ ಅಡುಗೆಗೆ ಪರಿಹಾರವಾಗಿದ್ದು, ಸೌರ ಮತ್ತು ಸಹಾಯಕ ಶಕ್ತಿ ಮೂಲಗಳೆರೆಡರಲ್ಲೂ ಏಕಕಾಲದಲ್ಲಿ ಕಾರ್ಯನಿರ್ವಹಿಸುತ್ತದೆ. ಭಾರತಕ್ಕೆ ಅಡುಗೆ ವಲಯದಲ್ಲಿ ಇದು ವಿಶ್ವಾಸಾರ್ಹ ಪರಿಹಾರವಾಗಿದೆ.

ತುಮಕೂರಿನಲ್ಲಿ ಮೋದಿ: ಬೆಂಗಳೂರು ಕಾರ್ಯಕ್ರಮದ ನಂತರ ತುಮಕೂರಿಗೆ ಪ್ರಯಾಣ ಬೆಳೆಸಲಿರುವ ಮೋದಿ ರಕ್ಷಣಾ ವಲಯದಲ್ಲಿ ಸ್ವಾವಲಂಬನೆ ಸಾಧಿಸಲು ಮತ್ತೊಂದು ಹೆಜ್ಜೆಯಾಗಿರುವ ಹೆಚ್‌ಎಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಪ್ರಧಾನಮಂತ್ರಿ ಅವರು 2016 ರಲ್ಲಿ ಈ ಘಟಕಕ್ಕೆ ಶಿಲಾನ್ಯಾಸ ನೆರವೇರಿಸಿದ್ದರು. ಇದು ಹಸಿರು ವಲಯ ಸಮರ್ಪಿತ ಹೆಲಿಕಾಪ್ಟರ್ ಕಾರ್ಖಾನೆಯಾಗಿದ್ದು, ಇದರಿಂದ ಸಾಮರ್ಥ್ಯ ಹೆಚ್ಚಿಸಲಿದೆ ಮತ್ತು ಪರಿಸರ ಸ್ನೇಹಿ ಹೆಲಿಕಾಪ್ಟರ್‌ಗಳನ್ನು ಇಲ್ಲಿ ನಿರ್ಮಾಣ ಮಾಡಲಾಗುತ್ತದೆ. ಇದು ಏಷ್ಯಾದಲ್ಲಿಯೇ ಅತಿ ದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ಸೌಲಭ್ಯವಿರುವ ಕಾರ್ಖಾನೆಯಾಗಿದೆ ಮತ್ತು ಆರಂಭಿಕವಾಗಿ ಹಗುರ ಬಳಕೆಯ ಹೆಲಿಕಾಪ್ಟರ್‌ಗಳನ್ನು (LUH) ಉತ್ಪಾದಿಸಲಾಗುತ್ತದೆ. ಎಲ್‌ಯುಹೆಚ್ ದೇಶೀಯವಾಗಿ ವಿನ್ಯಾಸಗೊಳಿಸಲಾದ ಮತ್ತು ಅಭಿವೃದ್ಧಿಪಡಿಸಿದ 3-ಟನ್ ಶ್ರೇಣಿ, ಏಕ ಎಂಜಿನ್ ವಿವಿಧೋದ್ದೇಶ ಉಪಯುಕ್ತತೆಯ ಹೆಲಿಕಾಪ್ಟರ್ ಆಗಿದ್ದು, ಹೆಚ್ಚಿನ ಕುಶಲತೆಯ ವಿಶಿಷ್ಟ್ಯವಾದ ಲಕ್ಷಗಳನ್ನು ಹೊಂದಿದೆ.

ಈ ಕಾರ್ಖಾನೆಯಲ್ಲಿ ಲಘು ಯುದ್ಧ ಹೆಲಿಕಾಪ್ಟರ್ (LCH) ಇತರೆ ಹೆಲಿಕಾಪ್ಟರ್‌ಗಳ ಉತ್ಪಾದನೆಯನ್ನು ಸಹ ವಿಸ್ತರಿಸಲಾಗುತ್ತದೆ ಮತ್ತು ಭಾರತೀಯ ಬಹುಪಾತ್ರದ ಹೆಲಿಕಾಪ್ಟರ್‌ಗಳು (IMRH) ಅಲ್ಲದೇ ದುರಸ್ತಿ ಮತ್ತು ಒಟ್ಟಾರೆ ಎಲ್‌ಸಿಹೆಚ್, ಎಲ್‌ಯುಹೆಚ್, ನಾಗರಿಕ ಎಎಲ್‌ಹೆಚ್ ಮತ್ತು ಐಎಂಆರ್‌ಹೆಚ್ ಹೆಲಿಕಾಪ್ಟರ್‌ಗಳನ್ನು ಭವಿಷ್ಯದಲ್ಲಿ ಉತ್ಪಾದಿಸಲಾಗುವುದು. ಬರುವ ದಿನಗಳಲ್ಲಿ ನಾಗರಿಕ ಎಲ್‌ಯುಹೆಚ್‌ಗಳನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಈ ಕಾರ್ಖಾನೆ ಹೊಂದಿದೆ. ಇದನ್ನೂ ಓದಿ: ಸೋಮವಾರ ರಾಜ್ಯಕ್ಕೆ ಮೋದಿ ಆಗಮನ – ಎಲ್ಲೆಲ್ಲಿ ಏನೇನು ಕಾರ್ಯಕ್ರಮ?

ಈ ಸೌಲಭ್ಯ ಭಾರತಕ್ಕೆ ತನ್ನ ಸಂಪೂರ್ಣ ಹೆಲಿಕಾಪ್ಟರ್‌ಗಳ ಅಗತ್ಯವನ್ನು ಸ್ಥಳೀಯವಾಗಿ ಪೂರೈಸಲು ಅನುವು ಮಾಡಿಕೊಡುತ್ತದೆ ಮತ್ತು ಭಾರತದಲ್ಲಿ ಹೆಲಿಕಾಪ್ಟರ್‌ಗಳ ವಿನ್ಯಾಸ, ಅಭಿವೃದ್ಧಿ ಮತ್ತು ತಯಾರಿಕೆಯಲ್ಲಿ ಸ್ವಾವಲಂಬನೆಯನ್ನು ಸಕ್ರಿಯಗೊಳಿಸುವ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಈ ಕಾರ್ಖಾನೆ 4.0 ಮಾನದಂಡಗಳಡಿ ಉತ್ಪಾದನಾ ವ್ಯವಸ್ಥೆಯನ್ನು ಹೊಂದಿದ್ದು, ಮುಂದಿನ 20 ವರ್ಷಗಳಲ್ಲಿ ಹೆಚ್‌ಎಎಲ್ ತುಮಕೂರಿನಲ್ಲಿ 3 ರಿಂದ 15 ಟನ್ ಸಾಮರ್ಥ್ಯದ 1,000 ಕ್ಕೂ ಹೆಚ್ಚು ಹೆಲಿಕಾಪ್ಟರ್‌ಗಳನ್ನು ಉತ್ಪಾದಿಸುವ ಗುರಿ ಹೊಂದಿದೆ. ಈ ವಲಯದಲ್ಲಿ 6,000 ಕ್ಕೂ ಹೆಚ್ಚು ಜನರಿಗೆ ಉದ್ಯೋಗ ದೊರೆಯಲಿದೆ.

ಇದರ ಬಳಿಕ ಪ್ರಧಾನಮಂತ್ರಿ ಅವರು ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ದಿ ಕಾರ್ಯಕ್ರಮದಡಿ ತುಮಕೂರಿನಲ್ಲಿ 3 ಹಂತಗಳಲ್ಲಿ 8,484 ಎಕರೆ ಪ್ರದೇಶದಲ್ಲಿ 3 ಹಂತಗಳ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸುತ್ತಿದ್ದು, ಇದು ಚೆನ್ನೈ ಬೆಂಗಳೂರು ಕೈಗಾರಿಕಾ ಕಾರಿಡಾರ್‌ನ ಭಾಗವಾಗಿದೆ. ಇದನ್ನೂ ಓದಿ: ಗಂಧದಗುಡಿ ಉದ್ಯಾನವನ್ನು ಲೋಕಾರ್ಪಣೆಗೊಳಿಸಿದ ಅಶ್ವಿನಿ ಪುನೀತ್ ರಾಜ್‌ಕುಮಾರ್

ನಂತರ ತುಮಕೂರಿನ ಚಿಕ್ಕನಾಯಕನಹಳ್ಳಿ ಮತ್ತು ತಿಪಟೂರಿನಲ್ಲಿ ಜಲ್ ಜೀವನ್ ಅಭಿಯಾನದ ಯೋಜನೆಗಳಿಗೆ ಪ್ರಧಾನಮಂತ್ರಿ ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ತಿಪಟೂರಿನ ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಯನ್ನು 430 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. ಚಿಕ್ಕನಾಯಕನಹಳ್ಳಿಯ 147 ಜನವಸತಿ ಪ್ರದೇಶಗಳಿಗೆ 115 ಕೋಟಿ ರೂ. ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ವಲಯದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶವನ್ನು ಈ ಯೋಜನೆ ಒಳಗೊಂಡಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027749 0 0 0
<![CDATA[ಸೀತಾಮಾತೆಗೂ ಅಗ್ನಿಪರೀಕ್ಷೆ ತಪ್ಲಿಲ್ಲ, ಇನ್ನು ನಾನ್ಯಾವ ಲೆಕ್ಕ: ಲಕ್ಷ್ಮೀ ಹೆಬ್ಬಾಳ್ಕರ್]]> https://publictv.in/lakshmi-hebbalkar-congress-chikkamagaluru/ Sun, 05 Feb 2023 16:22:26 +0000 https://publictv.in/?p=1027753 ಚಿಕ್ಕಮಗಳೂರು: ಸೀತಾಮಾತೆಗೂ ಅಗ್ನಿಪರೀಕ್ಷೆ ತಪ್ಪಿಲ್ಲ. ಇನ್ನೂ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಯಾವ ಲೆಕ್ಕ ಎಂದು ಬೆಳಗಾವಿ (Belagavi) ಗ್ರಾಮಾಂತರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭಾವುಕದ ಮಾತುಗಳನ್ನಾಡಿದರು.

ಭಾನುವಾರ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ (Congress) ಟಿಕೆಟ್ ಆಕಾಂಕ್ಷಿ ನಯನಾ ಮೋಟಮ್ಮ ಅವರು ಮಹಿಳೆಯರಿಗಾಗಿ ಆಯೋಜಿಸಿದ್ದ ಆಶಾಕಿರಣ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ (Ramesh Jarkiholi) ಆರೋಪ ಹಾಗೂ ಸಿಡಿ ಬಾಂಬ್ ವಿಚಾರದಿಂದ ಮನನೊಂದಂತೆ ಕಂಡ ಲಕ್ಷ್ಮೀ ಹೆಬ್ಬಾಳ್ಕರ್ ಪರೋಕ್ಷವಾಗಿ ಮಹಿಳೆಯರ ಹೋರಾಟದ ಬದುಕಿನ ಹಾದಿಯಲ್ಲಿ ಅಗ್ನಿಪರೀಕ್ಷೆ ಸಾಮಾನ್ಯ ಎಂಬ ರೀತಿಯಲ್ಲಿ ಮಾತನಾಡಿದರು. ರಾಜಕಾರಣದಲ್ಲಿ ಮಹಿಳೆಯರಿಗೆ ಬಹಳ ಕಷ್ಟ. ನಾವು ಪ್ರತಿ ಹಂತದಲ್ಲೂ ಅಗ್ನಿಪರೀಕ್ಷೆ ಎದುರಿಸಬೇಕು ಎಂದು ಭಾವನಾತ್ಮಕವಾಗಿ ಮಾತನಾಡಿದರು. ಇದನ್ನೂ ಓದಿ: ಹಳೆ ದೋಸ್ತಿಗಳ ಹೊಸ ಕುಸ್ತಿ – ಮಾತೃ ಪಕ್ಷವನ್ನು ಟಾರ್ಗೆಟ್ ಮಾಡಿದ ಗುರು, ಶಿಷ್ಯ

ಮಹಿಳೆ ಅಂದರೆ ಸಂಘರ್ಷ. ಅದು ಮಹಿಳೆಯ ಜೊತೆಯೇ ಬರುತ್ತೆ. ಹುಟ್ಟಿನಿಂದ ಸಾಯೋವರೆಗೂ ಪರೀಕ್ಷೆಗಳನ್ನು ಹೊತ್ತುಕೊಂಡೇ ಇರಬೇಕು, ಎದುರಿಸಬೇಕು. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಮುಂದಿನ ಮೂರು ತಿಂಗಳು ಕೆಟ್ಟದ್ದನ್ನು ನೋಡಲ್ಲ, ಕೇಳಲ್ಲ, ಮಾತನಾಡಲ್ಲ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ. ಬಹಳ ಸಹನೆ, ತಾಳ್ಮೆಯಿಂದ ಚುನಾವಣೆ ಎದುರಿಸಬೇಕಾಗಿದೆ. ರಮೇಶ್ ಜಾರಕಿಹೊಳಿ ಅವರು ಸಿಡಿ ವಿಚಾರದಲ್ಲಿ ನೀಡಿರುವ ಹೇಳಿಕೆಗಳ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ. ಈ ಸಂಬಂಧ ಈಗಾಗಲೇ ಮಾಧ್ಯಮದವರಿಗೆ ಸ್ಪಷ್ಟನೆಯನ್ನೂ ನೀಡಿದ್ದೇನೆ. ಚುನಾವಣೆ ಹಿನ್ನೆಲೆ ಮುಂದಿನ ಮೂರು ತಿಂಗಳು ನಾನು ತಾಳ್ಮೆಯಿಂದ ಕೆಲಸ ಮಾಡಬೇಕಿದೆ. ನನ್ನ ಕ್ಷೇತ್ರದಲ್ಲಿ ನಾನು ಮಾಡಿರುವ ಅಭಿವೃದ್ಧಿ ಕೆಲಸಗಳಿಂದಲೇ ಮತ್ತೆ ಚುನಾವಣೆಯಲ್ಲಿ ಗೆಲ್ಲಬೇಕಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ. ಕಾಂಗ್ರೆಸ್ ಸರ್ಕಾರ ಬಂದಲ್ಲಿ ಮಾತ್ರ ಮಹಿಳೆಯರಿಗೆ ಎಲ್ಲ ರೀತಿಯ ಹಕ್ಕುಗಳು ಸಿಗಲು ಸಾಧ್ಯ. ಮಹಿಳೆಯರ ಪರ ಇರುವ ಪಕ್ಷ ಕಾಂಗ್ರೆಸ್ ಆಗಿದ್ದು, ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್ ಪಕ್ಷದಿಂದ ಮಾತ್ರ ಮಹಿಳೆಯ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದರು. ಇದನ್ನೂ ಓದಿ: ನನ್ನನ್ನು ಟಗರು ಅಂತಾರೆ.. ಆದ್ರೆ ನಾನು ಎಲ್ಲಾ ಜಾತಿಯ ಬಡವರ ಪರ – ಸಿದ್ದರಾಮಯ್ಯ

ಮಾಜಿ ಸಿಎಂ ಕುಮಾರಸ್ವಾಮಿ (H.D Kumaraswamy) ಅವರು ಹೆಬ್ಬಾಳ್ಕರ್ ಬಗ್ಗೆ ನೀಡಿರುವ ಹೇಳಿಕೆ ಸಂಬಂಧ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರು ನನ್ನ ಅಣ್ಣನಿದ್ದಂತೆ. ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಯಾವ ಆಶಯವಿಟ್ಟುಕೊಂಡು ನನ್ನ ಬಗ್ಗೆ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಅವರು ಏನು ಹೇಳಿದ್ದಾರೆಂಬುದನ್ನೂ ನಾನು ನೋಡಿಲ್ಲ, ಕೇಳಿಲ್ಲ. ಆದ್ದರಿಂದ ನಾನು ಅದಕ್ಕೆ ಪ್ರತಿಕ್ರಿಯೆಯನ್ನೂ ನೀಡಲ್ಲ ಎಂದರು.

ವಿನಯ್ ಗುರೂಜಿಯವರ (Vinay guruji) ಬಗ್ಗೆ ಮಾತನಾಡಿದ ಅವರು, ವಿನಯ್ ಗೂರೂಜಿ ಹೇಳಿದಂತೆ ಆಗುತ್ತೆ. ನನ್ನ ಸೊಸೆ ಮನೆಯಲ್ಲಿ ಸೀಮಂತಕ್ಕೆ ಬರುತ್ತೇನೆ ಎಂದಿದ್ದರು. ಆಗ ನಮಗೆ ಏನೂ ಗೊತ್ತಿರಲಿಲ್ಲ. ಅವರು ಹೇಳಿದ ಮೂರೇ ದಿನಕ್ಕೆ ಸೊಸೆ ಕನ್ಸೀವ್ ಆಗಿದ್ದಳು. ನೀವು ನಗಬೇಡಿ. ನನಗೆ ನಾಚಿಕೆ ಆಗುತ್ತೆ. ನಾನು ಅಜ್ಜಿ ಆಗುತ್ತಿದ್ದೇನೆ. ಅದಕ್ಕೆ ಈಗಲೇ ವಿನಯ್ ಗೂರೂಜಿಗೆ ಆಹ್ವಾನ ನೀಡುತ್ತೇನೆ ಎಂದು ವೇದಿಕೆ ಮೇಲೆ ಸೊಸೆ ಸೀಮಂತಕ್ಕೆ ವಿನಯ್ ಗುರೂಜಿಗೆ ಆಹ್ವಾನ ನೀಡಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027753 0 0 0
<![CDATA[ಟಿಎಂಸಿ ಕಾರ್ಯಕರ್ತರ 2 ಗುಂಪಿನ ನಡುವೆ ಗಲಾಟೆ, ಗುಂಡಿನ ದಾಳಿ - ಹಲವರಿಗೆ ಗಾಯ]]> https://publictv.in/clash-between-2-groups-of-tmc-workers-firing-many-injured/ Sun, 05 Feb 2023 16:41:33 +0000 https://publictv.in/?p=1027761 ಕೋಲ್ಕತ್ತಾ: ಭಾನುವಾರ ಪಶ್ಚಿಮ ಬಂಗಾಳದ (West Bengal) ಮಾಲ್ಡಾದಲ್ಲಿ (Malda) ತೃಣಮೂಲ ಕಾಂಗ್ರೆಸ್ ಪಕ್ಷದ (TMC) ಕಾರ್ಯಕರ್ತರ 2 ಗುಂಪುಗಳ ನಡುಗೆ ಘರ್ಷಣೆ (Clash) ಏರ್ಪಟ್ಟಿದ್ದು, ಗುಂಡಿನ ದಾಳಿ ಹಾಗೂ ಸ್ಫೋಟಗಳು ನಡೆದು ಹಲವರಿಗೆ ಗಾಯಗಳಾಗಿರುವುದಾಗಿ ವರದಿಯಾಗಿದೆ.

ಮಾಲ್ಡಾ ಜಿಲ್ಲೆಯ ರಟುವಾದಲ್ಲಿ ಮದರಸಾ ಆಡಳಿತ ಸಮಿತಿಯ ಚುನಾವಣೆಗೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ. ಈ ಚುನಾವಣೆಗೆ ಟಿಎಂಸಿ ಹೊರತುಪಡಿಸಿ ಇತರ ಯಾವುದೇ ರಾಜಕೀಯ ಪಕ್ಷಗಳ ನಾಮನಿರ್ದೇಶನ ಮಾಡಿಲ್ಲ ಎನ್ನಲಾಗಿದೆ.

ಟಿಎಂಸಿ ಕಾಂಗ್ರೆಸ್‌ನ 2 ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಗುಂಡಿನ ದಾಳಿಗಳು ನಡೆದಿವೆ. ಘಟನೆಯಲ್ಲಿ ಮೂವರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಅದರಲ್ಲಿ ಒಬ್ಬರಿಗೆ ಗುಂಡು ತಗುಲಿದೆ. ಗಾಯಾಳುಗಳನ್ನು ಮಾಲ್ಡಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸೀತಾಮಾತೆಗೂ ಅಗ್ನಿಪರೀಕ್ಷೆ ತಪ್ಲಿಲ್ಲ, ಇನ್ನು ನಾನ್ಯಾವ ಲೆಕ್ಕ: ಲಕ್ಷ್ಮೀ ಹೆಬ್ಬಾಳ್ಕರ್

ಗಲಾಟೆ ನಡೆಸಿದ ಎರಡೂ ಕಡೆಯವರು ಕಬ್ಬಿಣದ ರಾಡ್ ಹಾಗೂ ಬಿದಿರಿನ ಕೋಲುಗಳಿಂದ ಪರಸ್ಪರ ಹಲ್ಲೆ ನಡೆಸಿದ್ದಾರೆ. ಘರ್ಷಣೆಯಲ್ಲಿ ವಾಹನಗಳು ಸೇರಿದಂತೆ ಹಲವು ಆಸ್ತಿಗಳು ಧ್ವಂಸವಾಗಿದೆ. ಪ್ರದೇಶದಲ್ಲಿ ಇದೀಗ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹಳೆ ದೋಸ್ತಿಗಳ ಹೊಸ ಕುಸ್ತಿ – ಮಾತೃ ಪಕ್ಷವನ್ನು ಟಾರ್ಗೆಟ್ ಮಾಡಿದ ಗುರು, ಶಿಷ್ಯ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027761 0 0 0
<![CDATA[ವಿಜಯ ಸಂಕಲ್ಪ ಯಾತ್ರೆ ಬದಲು CD ಯಾತ್ರೆ ಮಾಡಿ: HDK]]> https://publictv.in/karnataka-assembly-election-2023-hd-kumaraswamy-slams-bjp-party-cd-case/ Sun, 05 Feb 2023 16:55:53 +0000 https://publictv.in/?p=1027764 ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ (Karnataka Assembly Election 2023) ಸಿಡಿಗಳೇ ಬ್ರಹ್ಮಾಸ್ತ್ರಗಳಾಗುವ ಎಲ್ಲಾ ಸಾಧ್ಯತೆಗಳು ದಟ್ಟವಾಗುತ್ತಿದೆ.

ಪ್ರಹ್ಲಾದ್ ಜೋಶಿ (Pralhad Joshi)  ವಿರುದ್ಧ ವಾಗ್ದಾಳಿ ನಡೆಸಿರುವ ಕುಮಾರಸ್ವಾಮಿಗೆ (H.D Kumaraswamy)  ಟಕ್ಕರ್ ಕೊಡುವ ಭರದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ (N.Ravikumar) ಅವರು ಹೆಚ್‍ಡಿಕೆ ಮೇಲೆ ಮತ್ತೊಂದು ಸಿಡಿ ಬಾಂಬ್ ಸಿಡಿಸಿದ್ದಾರೆ. ಹೆಚ್‍ಡಿಕೆ ತಾಜ್ ವೆಸ್ಟೆಂಡ್ ಹೊಟೇಲ್, ಅವರ ಮನೆ, ತೋಟದ ಮನೆ, ಇವೆಲ್ಲ ಪ್ರಕರಣಗಳ ಬಗ್ಗೆ ನಮಗೂ ಗೊತ್ತಿದೆ. ಅವರು ಮಾತಾಡಲಿ, ಅವರು ಇದೇ ರೀತಿ ಮುಂದುವರಿದರೆ ನಾವೂ ಮಾತಾಡ್ತೀವಿ. ನಾವೂ ರಾಜಕಾರಣ ಮಾಡಲು ಬಂದವರು. ಅವರೇನು ಹರಿಶ್ಚಂದ್ರ ಅಲ್ಲ, ನಾವೂ ಮಾತಾಡ್ತೇವೆ ಅಂತ ಗುಡುಗಿದ್ದಾರೆ.

ಹೆಚ್‍ಡಿಕೆ ಸ್ವಜಾತಿ ಕೂಪಿಷ್ಟ ಅಂತ ಜರಿದಿದ್ದಾರೆ. ಇದಕ್ಕೆ ತಿರುಗೇಟು ಕೊಟ್ಟಿರುವ ಕುಮಾರಸ್ವಾಮಿ, ಸಿಡಿಯಲ್ಲಿ ರವಿಕುಮಾರ್ ಎಕ್ಸ್‌ಪರ್ಟ್‌ ಇದ್ದಾರೆ. ವಿಜಯ ಸಂಕಲ್ಪ ಯಾತ್ರೆ ಬದಲು ಸಿಡಿ ಯಾತ್ರೆ ಮಾಡಿ. ಅದನ್ನು ತೋರಿಸಿಕೊಂಡು ಓಡಾಡಿ. ನಾಲ್ಕು ವರ್ಷದ ಹಿಂದಿನ ಸಿಡಿ ಯಾತ್ರೆ ಮಾಡಿ. ಬಿಜೆಪಿಯವರು ಈ ರಾಜ್ಯ ಲೂಟಿ ಮಾಡಿದ್ದಾರೆ. ಬಿಜೆಪಿಯನ್ನು (BJP) ರಾಜ್ಯದಿಂದ ಜನ ಹೊರಗೆ ಕಳುಹಿಸಲಿದ್ದಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ವಾಗ್ದಾಳಿ ಮುಂದುವರಿಸಿದ ಎನ್. ರವಿಕುಮಾರ್, ರಾಜ್ಯದ ಅತ್ಯಂತ ಸ್ವಾರ್ಥ ರಾಜಕಾರಣಿ ಹೆಚ್‍ಡಿಕೆ. ನಮ್ಮನೆ ಬಾಗಿಲಿಗೆ ಎಲ್ರೂ ಬರಬೇಕು ಅನ್ಕೊಂಡಿರೋರು. ಪ್ರಹ್ಲಾದ್ ಜೋಶಿ ಅವರು ಸರಿಯಾಗಿ ಹೇಳಿದ್ದಾರೆ. ರಾಜ್ಯದಲ್ಲಿ ಸ್ಮಾರ್ಥ ಬ್ರಾಹ್ಮಣರು, ಪೇಶ್ವೆ ಬ್ರಾಹ್ಮಣರು ಅಂತ ಇಲ್ಲ. ಮಹಾರಾಷ್ಟ್ರದಲ್ಲಿ ಇರೋದು. ಕುಮಾರಸ್ವಾಮಿ ಪಿಎಚ್‍ಡಿ ಮಾಡಿದ್ದಾರಾ? ಕುಮಾರಸ್ವಾಮಿ ಕಿರುಕುಳಕ್ಕೆ ಬ್ರಾಹ್ಮಣ ವೈಎಸ್‍ವಿ ದತ್ತಾ ಪಕ್ಷ ಬಿಟ್ ಹೋಗಿದ್ದಾರೆ. ಬ್ರಾಹ್ಮಣರು ಸಿಎಂ, 8 ಜನ ಡಿಸಿಎಂ ಮಾಡೋ ಬಗ್ಗೆ ಚರ್ಚೆ ಆಗಿಲ್ಲ, ಆ ರೀತಿ ಏನೂ ಇಲ್ಲ. ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂದು ಹೆಚ್‍ಡಿಕೆ ಭಯದಿಂದ ಚಡಪಡಿಸ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027764 0 0 0
<![CDATA[ಅಮೆರಿಕ Visa ಪಡೆಯಲು ಇನ್ಮುಂದೆ ಹೆಚ್ಚಿನ ಅವಧಿ ಕಾಯಬೇಕಿಲ್ಲ - ಭಾರತೀಯರಿಗೆ ಹೊಸ ನಿಯಮ]]> https://publictv.in/to-cut-long-waiting-period-for-us-visas-new-rules-for-indians/ Sun, 05 Feb 2023 17:28:34 +0000 https://publictv.in/?p=1027776 ನವದೆಹಲಿ: ಯುಎಸ್‌ ವೀಸಾ (US Visa) ಪಡೆಯಲು ಪರದಾಡುತ್ತಿದ್ದ ಭಾರತೀಯರಿಗೆ ಅಮೆರಿಕ (America) ರಾಯಭಾರ ಕಚೇರಿ ಗುಡ್‌ ನ್ಯೂಸ್‌ ನೀಡಿದೆ. ಅಮೆರಿಕ ವೀಸಾ ಪಡೆಯಲು ಇನ್ಮುಂದೆ ಭಾರತೀಯರು (Indians) ಸುದೀರ್ಘ ಅವಧಿವರೆಗೆ ಕಾಯುವ ಪರಿಸ್ಥಿತಿ ಇರಲ್ಲ ಎಂದು ತಿಳಿಸಿದೆ.

ಅಮೆರಿಕ ವೀಸಾ ಪಡೆಯಲು ಭಾರತೀಯರು 500 ದಿನಗಳಿಗೂ ಹೆಚ್ಚು ಕಾಲ ಕಾಯುವಂತಿತ್ತು. ಈ ದೀರ್ಘಾವಧಿ ಕಾಯುವಿಕೆಗೆ ಕಡಿವಾಣ ಹಾಕಲು ಅಮೆರಿಕ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಈ ಕುರಿತು ಅಮೆರಿಕ ರಾಯಭಾರ ಕಚೇರಿ ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: ಟಿಎಂಸಿ ಕಾರ್ಯಕರ್ತರ 2 ಗುಂಪಿನ ನಡುವೆ ಗಲಾಟೆ, ಗುಂಡಿನ ದಾಳಿ – ಹಲವರಿಗೆ ಗಾಯ

"ನೀವು ಮುಂದೆ ಅಂತಾರಾಷ್ಟ್ರೀಯ ಪ್ರಯಾಣ ಮಾಡುವವರಿದ್ದೀರಾ? ಹಾಗಿದ್ರೆ ನೀವು ನಿಮ್ಮ ಸ್ಥಳದಲ್ಲಿನ ಅಮೆರಿಕದ ಎಂಬೆಸಿ ಅಥವಾ ಕಾನ್ಸುಲೇಟ್‌ನಲ್ಲಿ ವೀಸಾ ಅಪಾಯಿಟ್‌ಮೆಂಟ್‌ ಪಡೆಯಲು ಸಾಧ್ಯವಾಗಲಿದೆ. ಉದಾಹರಣೆಗೆ, ಬ್ಯಾಂಕಾಕ್‌ನಲ್ಲಿನ ಅಮೆರಿಕದ ಎಂಬೆಸಿಯು ಮುಂಬರುವ ತಿಂಗಳುಗಳಲ್ಲಿ ಥೈಲ್ಯಾಂಡ್‌ನಲ್ಲಿರುವ ಭಾರತೀಯರಿಗೆ B1, B2 ಅಪಾಯಿಂಟ್‌ಮೆಂಟ್ ಅವಕಾಶವನ್ನು ತೆರೆಯಲಿದೆ" ಎಂದು ರಾಯಭಾರ ಕಚೇರಿ ಟ್ವೀಟ್‌ ಮಾಡಿ ತಿಳಿಸಿದೆ.

ಭಾರತದಲ್ಲಿ ವೀಸಾ ನೀಡುವ ಪ್ರಕ್ರಿಯೆಗೆ ಚುರುಕು ನೀಡುವ ಸಂಬಂಧ ಇತ್ತೀಚೆಗೆ ಅಮೆರಿಕ ಕೆಲ ನೂತನ ಕ್ರಮಗಳಿಗೆ ಚಾಲನೆ ನೀಡಿದೆ. ವೀಸಾ ಕೋರಿ ಮೊದಲ ಬಾರಿಗೆ ಅರ್ಜಿ ಸಲ್ಲಿಸುವವರಿಗೆ ವಿಶೇಷ ಸಂದರ್ಶನ ಆಯೋಜನೆ, ಕಾನ್ಸುಲೇಟ್‌ ಕಚೇರಿಗಳಲ್ಲಿ ಸಿಬ್ಬಂದಿ ಸಂಖ್ಯೆಯಲ್ಲಿ ಹೆಚ್ಚಳ ಸೇರಿದಂತೆ ಅನೇಕ ಕ್ರಮಗಳಿಗೆ ಚಾಲನೆ ಕೊಟ್ಟಿದೆ. ಇದನ್ನೂ ಓದಿ: ಸೋಮವಾರ ಮೋದಿ ಒನ್ ಡೇ ರಾಜ್ಯ ಪ್ರವಾಸ – ಬೆಂಗಳೂರು, ತುಮಕೂರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿ

https://twitter.com/USAndIndia/status/1621448855748493313?ref_src=twsrc%5Etfw%7Ctwcamp%5Etweetembed%7Ctwterm%5E1621448855748493313%7Ctwgr%5E520b7c78e0ae5eb6490df6956f2ca5e04f11e8e5%7Ctwcon%5Es1_&ref_url=https%3A%2F%2Fwww.ndtv.com%2Findia-news%2Famid-massive-wait-time-indians-can-apply-for-us-visa-from-other-countries-3754420

ಜ.21ರಂದು ಈ ಕ್ರಮಗಳಿಗೆ ಚಾಲನೆ ನೀಡಿದ್ದು, ಇದರ ಭಾಗವಾಗಿ ದೆಹಲಿಯಲ್ಲಿರುವ ರಾಯಭಾರ ಕಚೇರಿ, ಮುಂಬೈ, ಚೆನ್ನೈ, ಕೋಲ್ಕತ್ತಾ ಹಾಗೂ ಹೈದರಾಬಾದ್‌ನಲ್ಲಿರುವ ಕಾನ್ಸುಲೇಟ್‌ ಕಚೇರಿಗಳಲ್ಲಿ ವೀಸಾ ನೀಡುವ ಸಂದರ್ಶನ ನಡೆಸಲಾಯಿತು.

ಭಾರತದಲ್ಲಿ ಅಮೆರಿಕ ಮಿಷನ್, ಕಳೆದ ಎರಡು ವಾರಗಳ ಹಿಂದೆ 2,50,000ಕ್ಕೂ ಅಧಿಕ ಹೆಚ್ಚುವರಿ ಬಿ1/ ಬಿ2 ಅಪಾಯಿಂಟ್‌ಮೆಂಟ್‌ಗಳನ್ನು ಬಿಡುಗಡೆ ಮಾಡಿತ್ತು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027776 0 0 0

Do you have upcoming international travel? If so, you may be able to get a visa appointment at the U.S. Embassy or Consulate in your destination. For example, @USEmbassyBKK has opened B1/B2 appointment capacity for Indians who will be in Thailand in the coming months. pic.twitter.com/tjunlBqeYu

— U.S. Embassy India (@USAndIndia) February 3, 2023]]>

Do you have upcoming international travel? If so, you may be able to get a visa appointment at the U.S. Embassy or Consulate in your destination. For example, @USEmbassyBKK has opened B1/B2 appointment capacity for Indians who will be in Thailand in the coming months. pic.twitter.com/tjunlBqeYu

— U.S. Embassy India (@USAndIndia) February 3, 2023]]>

Do you have upcoming international travel? If so, you may be able to get a visa appointment at the U.S. Embassy or Consulate in your destination. For example, @USEmbassyBKK has opened B1/B2 appointment capacity for Indians who will be in Thailand in the coming months. pic.twitter.com/tjunlBqeYu

— U.S. Embassy India (@USAndIndia) February 3, 2023]]>

Do you have upcoming international travel? If so, you may be able to get a visa appointment at the U.S. Embassy or Consulate in your destination. For example, @USEmbassyBKK has opened B1/B2 appointment capacity for Indians who will be in Thailand in the coming months. pic.twitter.com/tjunlBqeYu

— U.S. Embassy India (@USAndIndia) February 3, 2023]]>

Do you have upcoming international travel? If so, you may be able to get a visa appointment at the U.S. Embassy or Consulate in your destination. For example, @USEmbassyBKK has opened B1/B2 appointment capacity for Indians who will be in Thailand in the coming months. pic.twitter.com/tjunlBqeYu

— U.S. Embassy India (@USAndIndia) February 3, 2023]]>

Do you have upcoming international travel? If so, you may be able to get a visa appointment at the U.S. Embassy or Consulate in your destination. For example, @USEmbassyBKK has opened B1/B2 appointment capacity for Indians who will be in Thailand in the coming months. pic.twitter.com/tjunlBqeYu

— U.S. Embassy India (@USAndIndia) February 3, 2023]]>

Do you have upcoming international travel? If so, you may be able to get a visa appointment at the U.S. Embassy or Consulate in your destination. For example, @USEmbassyBKK has opened B1/B2 appointment capacity for Indians who will be in Thailand in the coming months. pic.twitter.com/tjunlBqeYu

— U.S. Embassy India (@USAndIndia) February 3, 2023]]>
<![CDATA[ಬಿಗ್ ಬುಲೆಟಿನ್ 05 February 2023 ಭಾಗ-2]]> https://publictv.in/big-bulletin-05-february-2023-part-2/ Sun, 05 Feb 2023 17:29:24 +0000 https://publictv.in/?p=1027781

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027781 0 0 0
<![CDATA[ಬಾಲ್ಯದ ದಿನಗಳ ಬಗ್ಗೆ ಚಿತ್ರಾಲ್‌ ಮಾತು]]> https://publictv.in/chitral-talks-about-childhood-days/ Sun, 05 Feb 2023 17:32:06 +0000 https://publictv.in/?p=1027785 Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027785 0 0 0 ]]> ]]> ]]> ]]> ]]> ]]> ]]>
<![CDATA[ಬಿಗ್ ಬುಲೆಟಿನ್ 05 February 2023 ಭಾಗ-1]]> https://publictv.in/big-bulletin-05-february-2023-part-1/ Sun, 05 Feb 2023 17:31:00 +0000 https://publictv.in/?p=1027788

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027788 0 0 0
<![CDATA[ಕಲಬುರಗಿಯಲ್ಲಿ ಪೊಲೀಸರ ಮೇಲೆಯೇ ವ್ಯಕ್ತಿ ಹಲ್ಲೆಗೆ ಯತ್ನ!]]> https://publictv.in/man-try-to-assault-on-police-at-kalaburagi/ Mon, 06 Feb 2023 01:49:09 +0000 https://publictv.in/?p=1027802 ಕಲಬುರಗಿ: ಮಾರಕಾಸ್ತ್ರಗಳನ್ನು ಹಿಡಿದ ಜನಬಿಡ ಪ್ರದೇಶಕ್ಕೆ ಬಂದ ವ್ಯಕ್ತಿಯೊಬ್ಬ ಸಾರ್ವಜನಿಕರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಕಲಬುರಗಿ (Kalaburagi) ಯಲ್ಲಿ ನಡೆದಿದೆ. ಈ ಬಗ್ಗೆ ಮಾಹಿತಿ ತಿಳಿದ ಚೌಕ್ ಠಾಣೆ ಪೊಲೀಸರು ಸಾರ್ವಜನಿಕರ ರಕ್ಷಣೆಗಾಗಿ ಆರೋಪಿ ಮೇಲೆ ಗುಂಡು ಹಾರಿಸಿದ್ದಾರೆ. ಗಂಡೇಟು ತಿಂದ ಆರೋಪಿ ಅಬ್ದುಲ್ ಜಾಫರ್ ನನ್ನ ಪೊಲೀಸರು ಜೈಲಿಗಟ್ಟಿಲಿದ್ದಾರೆ.

ಹೌದು, ಕಲಬುರಗಿ ನಗರದ ಸೂಪರ್ ಮಾರ್ಕೆಟ್ (Kalaburagi Super Market) ಗೆ ರಾತ್ರಿ 8 ಗಂಟೆ ಸುಮಾರಿಗೆ ಮಾರಕಾಸ್ತ್ರ ಹಿಡಿದು ಬಂದ ಅಬ್ದುಲ್ ಜಾಫರ್ ಎಂಬಾತ ಸಾರ್ವಜನಿಕರ ಮೇಲೆ ಹಲ್ಲೆಗೆ ಯತ್ನ ನಡೆಸಿ ಭೀತಿ ಹುಟ್ಟಿಸಿದ್ದ. ಈತನ ಹುಚ್ಚಾಟಕ್ಕೆ ಬೆಚ್ಚಿಬಿದ್ದ ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ರು. ಈ ಬಗ್ಗೆ ಮಾಹಿತಿ ತಿಳಿದ ಚೌಕ್ ಠಾಣೆ ಪಿಎಸ್‍ಐ ವಹೀದ್ ಕೊತ್ವಾಲ್ ಮತ್ತು ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿ ಶರಣಾಗುವಂತೆ ಆರೋಪಿಗೆ ಸೂಚಿಸಿದ್ರು. ಆದರೆ ಪೊಲೀಸರ ಒಳ್ಳೇ ಮಾತು ಹೇಳಿದ್ರೂ ಕೇಳದೆ ಆವಾಜ್ ಹಾಕಿದ ಆರೋಪಿ ಹಲ್ಲೆಗೂ ಮುಂದಾಗಿದ್ದ. ಹೀಗಾಗಿ ಸುಮಾರು 15ಕ್ಕೂ ಹೆಚ್ಚು ಪೊಲೀಸರು 1 ಗಂಟೆಗಳ ಕಾಲ ಆರೋಪಿಯನ್ನು ಹರಸಾಹಸ ಪಡಬೇಕಾಯಿತು.

ಪೊಲೀಸರು ಆರೋಪಿಯನ್ನ ಸುತ್ತುವರಿದು ಶರಣಾಗುವಂತೆ ಸೂಚಿಸಿದ್ರು. ಆದರೆ ಈ ವೇಳೆ ಆರೋಪಿ ಪೊಲೀಸರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆಗೆ ಮುಂದಾಗಿದ್ದ. ಹೀಗಾಗಿ ಪಿಎಸ್‍ಐ ತಮ್ಮ ಹಾಗೂ ಸಿಬ್ಬಂದಿ ಆತ್ಮರಕ್ಷಣೆಗಾಗಿ ಗಾಳಿಯಲ್ಲಿ ಒಂದು ಸುತ್ತಿನ ಗುಂಡು ಹಾರಿಸಿದ್ರು. ಇದಕ್ಕೂ ಜಗ್ಗದಿದ್ದಾಗ ಪಿಎಸ್‍ಐ ವಹೀದ್ ಕೊತ್ವಾಲ್ ಆರೋಪಿ ಕಾಲಿಗೆ ಮೂರು ಸುತ್ತು ಗುಂಡು ಹಾರಿಸಿದ್ರು. ಗುಂಡೇಟಿನಿಂದ ಸ್ಥಳದಲ್ಲಿ ಕುಸಿದುಬಿದ್ದ ಆರೋಪಿಗೆ ಪೊಲೀಸರು ಹಿಗ್ಗಾಮುಗ್ಗ ಲಾಠಿ ರುಚಿ ತೋರಿಸಿದರು.‌ ಇದನ್ನೂ ಓದಿ: ಟಿಎಂಸಿ ಕಾರ್ಯಕರ್ತರ 2 ಗುಂಪಿನ ನಡುವೆ ಗಲಾಟೆ, ಗುಂಡಿನ ದಾಳಿ – ಹಲವರಿಗೆ ಗಾಯ

ಗಾಯಗೊಂಡ ಆರೋಪಿಯನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಜೈಲಿಗಟ್ಟಿದ್ದಾರೆ. ಸದ್ಯ ಆರೋಪಿಯ ಹುಚ್ಚಾಟದಿಂದ ಜನ ಹೆದರಿದ್ದಾರೆ. ಆದರೆ ಆರೋಪಿ ಈ ರೀತಿ ಕೃತ್ಯ ಪಾನಮತ್ತ ನಷೆಯಲ್ಲಿ ಮಾಡಿದ್ದಾನಾ..? ಅಥವಾ ಉದ್ದೇಶಪೂರ್ವಕವಾಗಿ ಹಣ ವಸೂಲಿಗೆ ಇಳಿದ್ದಿದ್ದನಾ ಎಂಬುದರ ಬಗ್ಗೆ ಪೊಲೀಸ್ ತನಿಖೆ ನಂತರವಷ್ಟೇ ತಿಳಿಯಬೇಕಾಗಿದೆ. ಈ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027802 0 0 0
<![CDATA[ರುಚಿಕರ, ಆರೋಗ್ಯಕರ - ಸೋಯಾಬೀನ್ ದೋಸೆ ಮಾಡಿ]]> https://publictv.in/delicious-healthy-make-soyabean-dosa/ Mon, 06 Feb 2023 02:30:18 +0000 https://publictv.in/?p=1027774 ಪ್ರತಿ ನಿತ್ಯ ಬೆಳಗ್ಗಿನ ಉಪಾಹಾರ ಅತ್ಯಂತ ಮುಖ್ಯವಾದ ಭಾಗವಾಗಿರುತ್ತದೆ. ಇದನ್ನು ಸ್ಕಿಪ್ ಮಾಡಕೂಡದು ಎಂಬುದು ಪ್ರತಿಯೊಬ್ಬರ ಸಲಹೆ. ಆದರೆ ಅದೇ ಉಪಾಹಾರವನ್ನು ರುಚಿಕರ ಹಾಗೂ ಆರೋಗ್ಯಕರವಾಗಿ ಮಾಡುವುದು ಪ್ರತಿಯೊಬ್ಬರಿಗೂ ಸವಾಲು. ಪ್ರತಿ ನಿತ್ಯ ಭಿನ್ನ ವಿಭಿನ್ನವಾಗಿ ಉಪಾಹಾರ ತಯಾರಿಸುವುದು ಕಷ್ಟ ಎಂದರೆ ಸುಳ್ಳಲ್ಲ. ಆದರೆ ನಾವಿಂದು ಒಂದು ಸುಲಭದ, ರುಚಿಕರ ಮಾತ್ರವಲ್ಲದೇ ಆರೋಗ್ಯಕರ ಉಪಾಹಾರ ರೆಸಿಪಿಯನ್ನು ತಿಳಿಸಿಕೊಡುತ್ತೇವೆ. ಹೊಸ ರೀತಿಯ ರೆಸಿಪಿಯನ್ನು ಟ್ರೈ ಮಾಡಲು ಬಯಸುವವರು ಒಮ್ಮೆ ಸೋಯಾಬೀನ್ ದೋಸೆಯನ್ನು (Soyabean Dosa) ಮಾಡಿ ನೋಡಿ.

ಬೇಕಾಗುವ ಪದಾರ್ಥಗಳು: ದೋಸೆ ಅಕ್ಕಿ - 2 ಕಪ್ ಸೋಯಾ ಬೀನ್ - ಅರ್ಧ ಕಪ್ ಉದ್ದಿನ ಬೇಳೆ - ಕಾಲು ಕಪ್ ಮೆಂತ್ಯ - 2 ಟೀಸ್ಪೂನ್ ಕಡಲೆ ಬೇಳೆ - 1 ಟೀಸ್ಪೂನ್ ಉಪ್ಪು - ರುಚಿಗೆ ತಕ್ಕಷ್ಟು ಇದನ್ನೂ ಓದಿ: ಕಲ್ಲಂಗಡಿ ಸಿಪ್ಪೆಯನ್ನು ಎಸೆಯುವ ಬದಲು ಮಾಡಿ ನೋಡಿ ದೋಸೆ

ಮಾಡುವ ವಿಧಾನ: * ಮೊದಲಿಗೆ ಸೋಯಾಬೀನ್, ಅಕ್ಕಿ, ಉದ್ದಿನ ಬೇಳೆ, ಕಡಲೆ ಬೇಳೆ ಹಾಗೂ ಮೆಂತ್ಯವನ್ನು ತೊಳೆದು, 6-8 ಗಂಟೆಗಳ ಕಾಲ ನೆನೆಸಿಡಿ. * ಈಗ ಹೆಚ್ಚುವರಿ ನೀರನ್ನು ಹರಿಸಿ, ಮಿಕ್ಸರ್ ಜಾರ್‌ಗೆ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. * ಹಿಟ್ಟಿಗೆ ಉಪ್ಪು ಸೇರಿಸಿ, ಮಿಶ್ರಣ ಮಾಡಿ, ರಾತ್ರಿ ಅಥವಾ 6-8 ಗಂಟೆಗಳ ಕಾಲ ಹುದುಗಲು ಬಿಡಿ. * ಹಿಟ್ಟು ಹುದುಗಿದ ಬಳಿಕ ಮಿಶ್ರಣ ಮಾಡಿ, ಸ್ಥಿರತೆ ಪರಿಶೀಲಿಸಿ, ಅಗತ್ಯವಿದ್ದರೆ ಸ್ವಲ್ಪ ನೀರು ಸೇರಿಸಿ. * ಈಗ ದೋಸೆ ಕಾವಲಿಯನ್ನು ಬಿಸಿ ಮಾಡಿ, ಎಣ್ಣೆ ಸವರಿ, 1 ಸೌಟು ಹಿಟ್ಟು ಸುರಿದು ತೆಳ್ಳಗೆ ಹರಡಿ. * ದೋಸೆ ಸುತ್ತಲೂ ಕೆಲ ಹನಿ ಎಣ್ಣೆ ಹಾಕಿ, 1-2 ನಿಮಿಷ ಮಧ್ಯಮ ಉರಿಯಲ್ಲಿ ಮುಚ್ಚಿ ಬೇಯಿಸಿ. * ಇದೀಗ ಸೋಯಾಬೀನ್ ದೋಸೆ ತಯಾರಾಗಿದ್ದು, ನಿಮ್ಮ ಆಯ್ಕೆಯ ಚಟ್ನಿಯೊಂದಿಗೆ ಅಥವಾ ಸಾಂಬಾರಿನೊಂದಿಗೆ ಸವಿಯಿರಿ. ಇದನ್ನೂ ಓದಿ: ಡಿಫರೆಂಟ್ ರುಚಿ – ಸಬ್ಬಕ್ಕಿ ಇಡ್ಲಿ ಮಾಡಿ ನೋಡಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027774 0 0 0
<![CDATA[ರಂಗೇರಿದ ಚಾಮುಂಡೇಶ್ವರಿ ಕ್ಷೇತ್ರ- ಸಿದ್ದರಾಮಯ್ಯ ಬೆಂಬಲಿಗರಿಗೆ ಜಿಟಿಡಿ ಸೆಡ್ಡು]]> https://publictv.in/chamundeshwari-constituency-gt-devegowda-and-siddaramaiahs-followers/ Mon, 06 Feb 2023 02:11:05 +0000 https://publictv.in/?p=1027811 ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ (Chamundeshwari Constituency) ದಲ್ಲಿ ಚುನಾವಣಾ ಕಣ ನಿಧಾನವಾಗಿ ರಂಗೇರುತ್ತಿದೆ. ಇತ್ತೀಚೆಗೆ ಮಾಜಿ ಸಿಎಂ ಸಿದ್ದರಾಮಯ್ಯ, ಅಸಮಾಧಾನಿತ ಜೆಡಿಎಸ್ (JDS) ನಾಯಕರನ್ನು ಕಾಂಗ್ರೆಸ್ (Congress) ಸೇರ್ಪಡೆ ಮಾಡಿಕೊಂಡು ಒಂದು ಹಂತದ ಶಕ್ತಿ ಪ್ರದರ್ಶನ ಮಾಡಿದ್ದರು. ಈಗ ಹಾಲಿ ಶಾಸಕ ಜಿ.ಟಿ. ದೇವೇಗೌಡ, ದಳಪತಿಗಳ ಮಕ್ಕಳ ಹುಟ್ಟುಹಬ್ಬದ ಹೆಸರಿನಲ್ಲಿ ಶಕ್ತಿ ಪ್ರದರ್ಶನ ನಡೆಸಿ ಚುನಾವಣಾ ರಣ ಕಹಳೆ ಊದಿದ್ದಾರೆ.

ಸಿದ್ದರಾಮಯ್ಯ (Siddaramaiah) ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಸಂಘಟನೆ ವಿಚಾರದಲ್ಲಿ ಸಕ್ರಿಯರಾಗುತ್ತಿದ್ದಂತೆ ಅಲರ್ಟ್ ಆದ ಜಿ.ಟಿ. ದೇವೇಗೌಡ (GT Devegowda), ತಮ್ಮ ಮಗ ಜಿ.ಡಿ. ಹರೀಶ್ ಗೌಡ ಹಾಗೂ ನಿಖಿಲ್ ಕುಮಾರಸ್ವಾಮಿ ಹುಟ್ಟುಹಬ್ಬವನ್ನು ಜಂಟಿಯಾಗಿ ಆಯೋಜಿಸಿ ದೊಡ್ಡ ರಾಜಕೀಯ ಸಮಾವೇಶವನ್ನೇ ನಡೆಸಿದ್ದಾರೆ. ಈ ಹುಟ್ಟುಹಬ್ಬ ರೂಪದ ಸಮಾವೇಶಕ್ಕೆ ಸಾವಿರಾರು ಜನರನ್ನು ಸೇರಿಸಿ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ.

ಕಾಂಗ್ರೆಸ್ ಎಷ್ಟೇ ಜೆಡಿಎಸ್‍ನ ಸ್ಥಳೀಯ ನಾಯಕರನ್ನು ತಮ್ಮ ಸೆಳೆದು ಕೊಂಡರು ಜೆಡಿಎಸ್ ಸಂಘಟನೆಗೆ ಯಾವುದೇ ನಷ್ಟ ಇಲ್ಲ ಎಂಬ ಸಂದೇಶವನ್ನು ವಿರೋಧಿ ಪಡೆಗೆ ಜಿಟಿಡಿ ಈ ಸಮಾವೇಶದ ಮೂಲಕ ರವಾನಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರ ಜೆಡಿಎಸ್‍ನ ಭದ್ರಕೋಟೆ ಎಂಬುದನ್ನು ಚುನಾವಣೆ ಹೊಸ್ತಿಲಲ್ಲಿ ಮತ್ತೆ ಪ್ರೂವ್ ಮಾಡುವ ರೀತಿ ಜಿಟಿಡಿ ತಮ್ಮ ಮಗ ಹಾಗೂ ನಿಖಿಲ್ ಜೊತೆಗೂಡಿ ಶಕ್ತಿ ಪ್ರದರ್ಶಿಸಿದ್ದಾರೆ. ಇದನ್ನೂ ಓದಿ: ನನ್ನ ರಕ್ತದ ಕಣ ಕಣದಲ್ಲೂ ಕಾಂಗ್ರೆಸ್ ಇದೆ, ಬಿಜೆಪಿ ಬಿಡೋಕೆ ಸಿದ್ಧ – ಹೆಚ್. ವಿಶ್ವನಾಥ್

ಕಳೆದ ವಿಧಾನಸಭಾ ಚುನಾವಣೆಯ ಮೋಸ್ಟ್ ಹೈವೋಲ್ಟೇಜ್ ಕ್ಷೇತ್ರ ಅಂದರೆ ಅದು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರ. ಸಿದ್ದರಾಮಯ್ಯ- ಜಿಟಿಡಿ ನಡುವಿನ ಜಿದ್ದಾಜಿದ್ದಿನಿಂದ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿತ್ತು. ಈ ಬಾರಿ ಅಂತಹ ದೊಡ್ಡ ಮಟ್ಟದ ಪೈಪೋಟಿಯ ಲಕ್ಷಣಗಳು ಇಲ್ಲ. ಕಾರಣ ಸಿದ್ದರಾಮಯ್ಯ ತಮಗೆ ಚಾಮುಂಡೇಶ್ವರಿ ಕ್ಷೇತ್ರದ ಸಹವಾಸ ಸಾಕು ಎನ್ನುವ ರೀತಿ ತಮ್ಮ ರಾಜಕೀಯ ಹೆಜ್ಜೆ ಇಟ್ಟಿದ್ದಾರೆ. ಆದರೆ ತಾವು ಸೋತ ಕ್ಷೇತ್ರದಲ್ಲಿ ಕಾಂಗ್ರೆಸ್ ಅನ್ನು ಈ ಬಾರಿಯಾದರೂ ಗೆಲ್ಲಿಸಿ ಸೋಲಿನ ಸೇಡು ತೀರಿಸಿಕೊಳ್ಳಬೇಕೆಂಬ ಹಠವಂತೂ ಸಿದ್ದರಾಮಯ್ಯ ಅವರಲ್ಲಿದೆ. ಹೀಗಾಗಿಯೆ ಮೊನ್ನೆ ಮೊನ್ನೆ ಜೆಡಿಎಸ್ ನಲ್ಲಿ ಅಸಮಾಧಾನಗೊಂಡ ಸ್ಥಳೀಯ ನಾಯಕರನ್ನು ಕಾಂಗ್ರೆಸ್‍ಗೆ ಸೇರ್ಪಡೆ ಮಾಡಿಕೊಂಡು ಹಾಲಿ ಶಾಸಕ ಜಿ.ಟಿ. ದೇವೇಗೌಡರ ಶಕ್ತಿ ಕುಂದಿಸುವ ಮೊದಲ ಪಟ್ಟು ಹಾಕಿದ್ದರು.

ಅಲ್ಲಿಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಿಶ್ಚಿತ ಕಾಂಗ್ರೆಸ್ ಅಭ್ಯರ್ಥಿ ಈ ಕ್ಷಣಕ್ಕೆ ಇರದೆ ಇದ್ದರು ಕಾಂಗ್ರೆಸ್ ದೊಡ್ಡ ಸೋಲಿನ ಸೇಡು ತೀರಿಸಿ ಕೊಳ್ಳುವ ಯತ್ನವಂತೂ ನಡೆಸಿದೆ. ಈ ಮೂಲಕ ಜೆಡಿಎಸ್ - ಕಾಂಗ್ರೆಸ್ ನಡುವಿನ ಮೆಗಾ ಫೈಟ್ ಗೆ ಚಾಮುಂಡೇಶ್ವರಿ ಅಖಾಡ ಸಿದ್ಧವಾಗ ತೊಡಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027811 0 0 0
<![CDATA[ಮೋದಿ ಆಗಮನ ಎಫೆಕ್ಟ್, ನೆಲಮಂಗಲ ಬಳಿ ಗುಂಡಿ ಮುಕ್ತ ಭಾಗ್ಯ- ಜನಾಕ್ರೋಶ]]> https://publictv.in/narendra-modi-arrival-effect-road-repaire-in-near-nelamangala/ Mon, 06 Feb 2023 02:29:34 +0000 https://publictv.in/?p=1027819 ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಬೆಂಗಳೂರು ಸೇರಿದಂತೆ ಹೊರವಲಯದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮೋದಿ ಬರ್ತಾರೆ ಅಂತ ರಸ್ತೆಗಳಿಗೆ ಗುಂಡಿ (Potholes) ಮುಕ್ತ ಭಾಗ್ಯ ಸಿಕ್ಕಿದೆ. ರಸ್ತೆಗಳೆಲ್ಲ ಪಳಪಳ ಅಂತ ಹೊಳೆಯುತ್ತಿದೆ. ರಸ್ತೆ ಅದ್ವಾನ ಬಗ್ಗೆ ಸಾರ್ವಜನಿಕರು ಕಂಪ್ಲೆಂಟ್ ಕೊಟ್ರೂ ತಲೆಕೆಡಿಸಿಕೊಂಡಿರದ ಅಧಿಕಾರಿಗಳು ಇದೀಗ ರಸ್ತೆ ರಿಪೇರಿ ಮಾಡಿದ್ದಾರೆ.

ಹೌದು. ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಸೇರಿದಂತೆ ಹೊರವಲಯದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲದ ಮಾದವಾರದ ಬಿಐಇಸಿಯಲ್ಲಿ, ಇಂಡಿಯಾ ಎನರ್ಜಿ ವೀಕ್ 2023 (India Energy Week 2023) ಕ್ಕೆ ಚಾಲನೆ ನೀಡಲಿದ್ದಾರೆ. ಪ್ರಧಾನಿ ಮೋದಿ ಆಗಮನ ಹಿನ್ನೆಲೆ ಬೆಂಗಳೂರಿನ ನೆಲಮಂಗಲ ಬಳಿ ರಸ್ತೆಗಳಿಗೆ ಗುಂಡಿ ಮುಕ್ತ ಭಾಗ್ಯ ಸಿಕ್ಕಿದೆ. ರಸ್ತೆಗಳೆಲ್ಲ ಪಳಪಳ ಅಂತ ಹೊಳೆಯುತ್ತಿದೆ. ಇದನ್ನೂ ಓದಿ: ಸೋಮವಾರ ಮೋದಿ ಒನ್ ಡೇ ರಾಜ್ಯ ಪ್ರವಾಸ – ಬೆಂಗಳೂರು, ತುಮಕೂರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿ

ತರಾತುರಿಯಲ್ಲಿ ರಸ್ತೆ ಕಾಮಗಾರಿ: ರಸ್ತೆ ಗುಂಡಿ ಬಗ್ಗೆ ಈ ಹಿಂದೆ ಬಿಬಿಎಂಪಿ (BBMP) ಗೆ, ಸಂಬಂಧಪಟ್ಟ ಅಧಿಕಾರಿಗಳಿಗೆ ಸಾವರ್ಜನಿಕರು ಕಂಪ್ಲೆಂಟ್ ಕೊಟ್ರೂ ತಲೆಕೆಡಿಸಿಕೊಂಡಿರಲಿಲ್ಲ. ಈಗ ಮೋದಿ ಬರ್ತಾರೆ ಅಂತ ಎಲ್ಲಾ ರಸ್ತೆಗಳನ್ನ ಮುಚ್ಚಿ ಗುಂಡಿ ಮುಕ್ತಮಾಡಿದ್ದಾರೆ. ಆದರೆ ಕಳೆದ ಬಾರಿ ಮೋದಿ ಬಂದಾಗ ಕಳಪೆ ರೋಡ್ ತರ ಈ ಬಾರಿಯೂ ತರಾತುರಿಯಲ್ಲಿ ರಸ್ತೆ ಕಾಮಗಾರಿ ಮಾಡಲಾಗಿದೆ. ಇದು ಕೇವಲ ಮೋದಿ ಬಂದು ಹೋಗೋವರೆಗೂ ಮಾತ್ರ ಇರುತ್ತಾ ಅನ್ನೋ ಪ್ರಶ್ನೆ ಮೂಡಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027819 0 0 0
<![CDATA[ಭವಾನಿ ರೇವಣ್ಣ ಸ್ಪರ್ಧೆ ಮಾಡೋದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡ್ತಾರೆ: ನಿಖಿಲ್]]> https://publictv.in/party-superiors-will-decide-bhavani-revanna-contest-nikhil-kumaraswamy/ Mon, 06 Feb 2023 03:56:08 +0000 https://publictv.in/?p=1027827 ಮೈಸೂರು: ಭವಾನಿ ರೇವಣ್ಣ (Bhavani Revanna) ಸ್ಪರ್ಧೆ ಮಾಡುವುದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಜೆಡಿಎಸ್ (JDS) ಯುವ ನಾಯಕ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹಾಸನದಿಂದ ಭವಾನಿ ರೇವಣ್ಣ ಸ್ಪರ್ಧೆ ವಿಚಾರದ ಕುರಿತು ಮಾತನಾಡಿ, ಪಕ್ಷದ ವರಿಷ್ಠರು, ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ತೀರ್ಮಾನವಾಗಲಿದೆ. ನಮ್ಮದು ಪ್ರಾದೇಶಿಕ ಪಕ್ಷ, ನಾನು ಮಾತನಾಡುವುದು ಸೂಕ್ತವಲ್ಲ. ಹೆಚ್‍ಡಿಕೆ, ವರಿಷ್ಠರು ಹಾಗೂ ರಾಜ್ಯಾಧ್ಯಕ್ಷರು ಇದಕ್ಕೆಲ್ಲ ಉತ್ತರ ನೀಡುತ್ತಾರೆ. ಹಾಸನದ ಕಾರ್ಯಕರ್ತರ ಮನಸನಲ್ಲಿರುವುದನ್ನ ತಿಳಿದು ವರಿಷ್ಠರು ತೀರ್ಮಾನಕ್ಕೆ ಬರುತ್ತಾರೆ ಎಂದರು. ಇದನ್ನೂ ಓದಿ: ರಂಗೇರಿದ ಚಾಮುಂಡೇಶ್ವರಿ ಕ್ಷೇತ್ರ- ಸಿದ್ದರಾಮಯ್ಯ ಬೆಂಬಲಿಗರಿಗೆ ಜಿಟಿಡಿ ಸೆಡ್ಡು

ಹೆಚ್ ಡಿಕೆ ವಿರುದ್ಧ ರೇವಣ್ಣ (HD Revanna) ಪುತ್ರ ಸೂರಜ್ (Suraj Revanna) ಹೇಳಿಕೆ ವಿಚಾರದ ಕುರಿತು ಮಾತನಾಡಿ, ನಾವೆಲ್ಲ ಅಣ್ಣ-ತಮ್ಮಂದಿರು, ಒಂದೇ ಮನೆಯ ಮಕ್ಕಳು. ಒಂದು ಮಾತು ಬರಲಿದೆ ಹೋಗಲಿದೆ ಎಂದು ಹೆಚ್‍ಡಿಕೆ (HD Kumaraswamy) ಹೇಳಿದ್ದಾರೆ. ಈ ಬಗ್ಗೆ ದೊಡ್ಡ ಮಟ್ಟದಲ್ಲಿ ಬಿಂಬಿಸುವುದು ಸರಿಯಲ್ಲ. ಸೂರಜ್ ಪ್ರಬುದ್ಧರಿದ್ದಾರೆ. ಈ ವಿಚಾರದಲ್ಲಿ ಯಾರೋ ಶಕುನಿಗಳು ದಿಕ್ಕು ತಪ್ಪುಸಬಹುದು. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ನಾನೊಬ್ಬ ಪಕ್ಷದ ಕಾರ್ಯಕರ್ತ ಅಷ್ಟೇ ಎಂದು ತಿಳಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027827 0 0 0
<![CDATA[ದಳಪತಿ ವಿಜಯ್ ಸಿನಿಮಾಕ್ಕೆ 'ಲಿಯೋ' ಶೀರ್ಷಿಕೆ ಫಿಕ್ಸ್]]> https://publictv.in/leo-title-fix-for-dalpati-vijay-movie/ Mon, 06 Feb 2023 02:45:37 +0000 https://publictv.in/?p=1027828 ಟ ದಳಪತಿ ವಿಜಯ್‌ ಮತ್ತು ನಿರ್ದೇಶಕ ಲೋಕೇಶ್‌ ಕನಗರಾಜ್‌, ಚಿತ್ರಕ್ಕೆ ‘ಲಿಯೋ’ ಶೀರ್ಷಿಕೆ ಅಂತಿಮವಾಗಿದೆ. ಶೀರ್ಷಿಕೆ ಟೀಸರ್‌ ಬಿಡುಗಡೆ ಆಗಿದ್ದು, ಚಾಕಲೇಟ್‌ ತಯಾರಕನಾಗಿ ವಿಜಯ್‌ ಕಾಣಿಸಿಕೊಂಡಿದ್ದಾರೆ. ಮತ್ತೊಂದು ಬದಿಯಲ್ಲಿ ಕೈಯಲ್ಲಿ ಕತ್ತಿ ಹಿಡಿದು ಶತ್ರುಗಳ ಸಂಹಾರಕ್ಕೂ ಸಜ್ಜಾಗಿದ್ದಾರೆ.

ಮಾಸ್ಟರ್‌ ಸಿನಿಮಾ ಬಳಿಕ ಲೋಕೇಶ್‌ ಕನಗರಾಜ್‌ ಮತ್ತು ವಿಜಯ್‌ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಸಿನಿಮಾ ಇದಾಗಿದ್ದು, ಈಗಾಗಲೇ ಚಿತ್ರದ ಬಹುತೇಕ ಸ್ಟಾರ್‌ ಕಾಸ್ಟ್‌ ಸಹ ಬಹಿರಂಗವಾಗಿದೆ. ತ್ರಿಷಾ ಕೃಷ್ಣನ್‌ ಈ ಚಿತ್ರದಲ್ಲಿ ವಿಜಯ್‌ಗೆ ಜೋಡಿಯಾದರೆ, ಪ್ರಿಯಾ ಆನಂದ್‌ ಸಹ ಪ್ರಮುಖ ಪಾತ್ರದಲ್ಲಿದ್ದಾರೆ. ಇದನ್ನೂ ಓದಿ: ಮಗಳ ಜೊತೆಗಿನ ಮುದ್ದಾದ ಫೋಟೋ ಹಂಚಿಕೊಂಡ ನಟಿ ಬಿಪಾಶಾ ಬಸು

ಫೆ. 2ರಂದು ಚೆನ್ನೈನಲ್ಲಿ ‘ಲಿಯೋ’ ಚಿತ್ರದ ಅದ್ದೂರಿ ಮುಹೂರ್ತ ನೆರವೇರಿತ್ತು. ಆದರೆ, ಶೀರ್ಷಿಕೆ ಮಾತ್ರ ಘೋಷಣೆ ಆಗಿರಲಿಲ್ಲ. ಮುಹೂರ್ತ ಮುಗಿದ ಒಂದು ದಿನದ ಬಳಿಕ ಅಂದರೆ ಫೆ. 3ರಂದು ಶೀರ್ಷಿಕೆ ಟೀಸರ್‌ ರಿಲೀಸ್‌ ಮಾಡುವ ಮೂಲಕ ಕುತೂಹಲಕ್ಕೆ ತೆರೆ ಎಳೆದರು.

7 ಸ್ಕ್ರೀನ್‌ ಸ್ಟುಡಿಯೋಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಲಿರುವ ‘ಲಿಯೋ’ ಚಿತ್ರಕ್ಕೆ ಅನಿರುದ್ಧ ರವಿಚಂದ್ರನ್‌ ಸಂಗೀತ ನೀಡಲಿದ್ದಾರೆ. ಈ ಹಿಂದೆ ವಿಜಯ್‌ ಅವರ ಕೈದಿ, ಮಾಸ್ಟರ್‌ ಮತ್ತು ಬೀಸ್ಟ್‌ ಸಿನಿಮಾಗಳಿಗೆ ಅನಿರುದ್ಧ ಸಂಗೀತ ನೀಡಿದ್ದರು. ಲಿಯೋ ಮೂಲಕ ನಾಲ್ಕನೇ ಬಾರಿ ಒಂದಾಗಿದ್ದಾರೆ.

ಮನೋಜ್‌ ಪರಮಹಂಸ ಛಾಯಾಗ್ರಹಣ, ಅನ್ಬರವೀ ಸಾಹಸ, ಫಿಲೋಮಿನ್‌ ರಾಜ್‌ ಸಂಕಲನ, ಸತೀಸ್‌ ಕುಮಾರ್‌ ಕಲೆ, ದಿನೇಶ್‌ ನೃತ್ಯ ನಿರ್ದೇಶನ, ಸಂಭಾಷಣೆ ಲೋಕೇಶ್‌ ಕನಗರಾಜ್‌, ರತ್ನ ಕುಮಾರ್‌, ಧೀರಜ್‌ ವೈದ್ಯ, ರಾಮಕುಮಾರ್‌ ಬಾಲಸುಬ್ರಮಣ್ಯ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027828 0 0 0
<![CDATA[‘ಕಾಂತಾರ’ ಶತದಿನೋತ್ಸವ : ಮುಂದೆ ಬರಲಿದೆ 'ಕಾಂತಾರ 1']]> https://publictv.in/kantara-centenary-next-up-is-kantara-1/ Mon, 06 Feb 2023 02:53:20 +0000 https://publictv.in/?p=1027831 ಳೆದವರ್ಷ ತೆರೆಕಂಡು ಕರ್ನಾಟಕ, ಭಾರತ ಮಾತ್ರವಲ್ಲದೆ ಭಾರತದಾಚೆಗೂ ಜನಪ್ರಿಯವಾದ, ಹೊಂಬಾಳೆ ಫಿಲಂಸ್ ನಿರ್ಮಾಣದ ಚಿತ್ರ "ಕಾಂತಾರ" ಕ್ಕೆ ಈಗ ಶತದಿನದ ಸಡಗರ.  ಇತ್ತೀಚೆಗೆ ಈ ಚಿತ್ರದ ಶತದಿನೋತ್ಸವ ಸಮಾರಂಭವನ್ನು ಬೆಂಗಳೂರಿನ ಬಂಟರ ಸಂಘದಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರು ಅದ್ದೂರಿಯಾಗಿ ಆಯೋಜಿಸಿದ್ದರು.

ಕಲಾವಿದರು, ತಂತ್ರಜ್ಞರು, ವಿತರಕರು, ಪ್ರದರ್ಶಕರು, ಚಿತ್ರಮಂದಿರ ಮಾಲೀಕರಿಗೆ ಈ ಸಮಯದಲ್ಲಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಕರ್ನಾಟಕ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಪೊಲೀಸ್‌ ಲಾಠಿ ಏಟಿನಿಂದ ತಪ್ಪಿಸಿಕೊಳ್ಳಲು ರ‍್ಯಾಪರ್‌ನನ್ನು ತಳ್ಳಿ ಬೀಳಿಸಿದ ಫ್ಯಾನ್‌

ಈ ಸಂದರ್ಭದಲ್ಲಿ ಮಾತನಾಡಿದ್ದ ನಾಯಕ, ನಿರ್ದೇಶಕ ರಿಷಭ್ ಶೆಟ್ಟಿ, "ಕಾಂತಾರ"ದ ಗೆಲುವು ಖುಷಿ ಕೊಟ್ಟಿದೆ. ಈ ಕಥೆಯನ್ನು ಮೊದಲು ಕಾರ್ತಿಕ್ ಗೌಡ ಅವರ ಹತ್ತಿರ, ಆನಂತರ ವಿಜಯ್ ಸರ್ ಅವರ ಬಳಿ ಕಥೆ ಹೇಳಿದೆ. ತಕ್ಷಣ ಒಪ್ಪಿಗೆ ನೀಡಿ ನಿರ್ಮಾಣಕ್ಕೆ ಮುಂದಾದರು. ಚಿತ್ರವನ್ನು ನಾನು ಅಂದುಕೊಂಡಂತೆ ತರಲು ಸಂಪೂರ್ಣ ಸಹಕಾರ ನೀಡಿದ ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗೆ ನಾನು ಆಭಾರಿ.  ಯಶಸ್ಸಿಗೆ ಕಾರಣರಾದ ನನ್ನ ಚಿತ್ರತಂಡ, ಮಾಧ್ಯಮದ ಮಿತ್ರರಿಗೆ ಹಾಗೂ ಸಮಸ್ತ ಜನತೆಗೆ ನನ್ನ ಧನ್ಯವಾದ. ನನ್ನ ಮಡದಿ ಪ್ರಗತಿ ಅವರಿಗೆ ವಿಶೇಷ ಧನ್ಯವಾದ. ಎಲ್ಲರೂ ಕೇಳುತ್ತಿದ್ದಾರೆ?. ‘ಕಾಂತಾರ ಭಾಗ 2’ ಯಾವಾಗ ಎಂದು? ಆದರೆ ನೀವು ನೋಡಿರುವುದೇ ‘ಭಾಗ 2’. ಮುಂದೆ ಬರುವುದು ‘ಭಾಗ 1’ ಎಂದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027831 0 0 0
<![CDATA[ಪ್ರಭುದೇವ ನಟನೆಯ ಕನ್ನಡ ಚಿತ್ರಕ್ಕೆ ವಿಜಯ್ ಸೇತುಪತಿ ಗಾಯಕ]]> https://publictv.in/vijay-sethupathi-is-the-singer-for-the-kannada-film-starring-prabhudeva/ Mon, 06 Feb 2023 03:00:07 +0000 https://publictv.in/?p=1027836 ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್(ಎಂ.ಎಲ್.ಸಿ)  ನಿರ್ಮಿಸಿರುವ, ಖ್ಯಾತ ನಟ ಪ್ರಭುದೇವ ನಾಯಕರಾಗಿ ನಟಿಸಿರುವ "wolf" ಚಿತ್ರದ ವಿಶೇಷ ಹಾಡೊಂದನ್ನು ತಮಿಳಿನ ಹೆಸರಾಂತ ನಟ ವಿಜಯ್ ಸೇತುಪತಿ ಹಾಡಿದ್ದಾರೆ. ಅಂಬರೀಶ್ ಈ ಚಿತ್ರದ ಸಂಗೀತ ನಿರ್ದೇಶಕರು.

ಇತ್ತೀಚೆಗಷ್ಟೇ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಫಸ್ಟ್  ಲುಕ್ ಬಿಡುಗಡೆ ಮಾಡಿ ಶುಭ ಕೋರಿದ್ದರು.  ವಿನು ವೆಂಕಟೇಶ್  ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರ ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿದೆ. ಇದನ್ನೂ ಓದಿ: ಪೊಲೀಸ್‌ ಲಾಠಿ ಏಟಿನಿಂದ ತಪ್ಪಿಸಿಕೊಳ್ಳಲು ರ‍್ಯಾಪರ್‌ನನ್ನು ತಳ್ಳಿ ಬೀಳಿಸಿದ ಫ್ಯಾನ್‌

ಪ್ರಭುದೇವ, ಅಂಜು ಕುರಿಯನ್, ಲಕ್ಷ್ಮೀ ರೈ, ಅನಸೂಯ(ಪುಷ್ಪ ಖ್ಯಾತಿ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಮೊನ್ನೆಯಷ್ಟೇ ಈ ಸಿನಿಮಾದ ಫಸ್ಟ್ ಲುಕ್ ಅನ್ನು ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಲೋಕಾರ್ಪಣೆ ಮಾಡಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027836 0 0 0
<![CDATA[ಡಾಲಿ ಧನಂಜಯ್ ನಟನೆಯ 25ನೇ ಸಿನಿಮಾ 'ಹೊಯ್ಸಳ' ಟೀಸರ್ ರಿಲೀಸ್]]> https://publictv.in/dolly-dhananjays-25th-movie-hoysala-teaser-release/ Mon, 06 Feb 2023 03:07:01 +0000 https://publictv.in/?p=1027841 ಕೆ.ಆರ್.ಜಿ ಸ್ಟುಡಿಯೋಸ್ ಅಡಿಯಲ್ಲಿ ನಿರ್ಮಾಣವಾಗಿರುವ, ನಟ ರಾಕ್ಷಸ ಧನಂಜಯ ಅಭಿನಯದ ಬಹು ನಿರೀಕ್ಷಿತ ಚಿತ್ರ, "ಹೊಯ್ಸಳ" ದ ಟೀಸರ್ ಇಂದು ಬಿಡುಗಡೆಯಾಗಿದೆ. ನಿಷ್ಠಾವಂತ - ಖಡಕ್ ಪೊಲೀಸ್ ಪಾತ್ರ ನಿರ್ವಹಿಸಿರುವ ನಟ ಧನಂಜಯ, ತಪ್ಪು ಮಾಡಿದವರ ಪಾಲಿಗೆ ಖಾಕಿ ತೊಟ್ಟ ಯಮನಾಗಿ ಕಾಣಿಸಿಕೊಂಡಿದ್ದಾರೆ.

ಟೀಸರ್ ಬಿಡುಗಡೆಯಾಗಿದ್ದು, ಭಾರತ ಸಿನಿಮಾಗಳಲ್ಲಿ ರಫ್ ಅಂಡ್ ಟಫ್ ಪೊಲೀಸ್ ಆಫೀಸರ್ ಗಳಾಗಿ ಕಾಣಿಸಿಕೊಂಡಿದ್ದ ಕನ್ನಡದ ಕಿಚ್ಚ ಸುದೀಪ, ತೆಲುಗು ನಟ ಅದಿವಿ ಶೇಷ್, ಮಲಯಾಳಂ ನಟ ಪೃಥ್ವಿರಾಜ್ ಹಾಗೂ ತಮಿಳು ನಟ ಕಾರ್ತಿ ರವರು 'ಗ್ಲಿಮ್ಪ್ಸ್ ಆಫ್ ಗುರುದೇವ್' ಅನ್ನು ಬಿಡುಗಡೆ ಮಾಡಿದರು. ಆಫೀಸರ್ ಗುರುದೇವ್ ಅಲಿಯಾಸ್ ಧನಂಜಯರವರನ್ನು ಅಭಿನಂದಿಸಿ ತಮ್ಮ ಪೊಲೀಸ್ ಗ್ಯಾಂಗ್ ಗೆ ಬರಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಡಿ.ಕೆ ಶಿವಕುಮಾರ್ ಜೊತೆ ಕಾಣಿಸಿಕೊಂಡ ಕಿಚ್ಚ ಸುದೀಪ್ : ಕುತೂಹಲ ಮೂಡಿಸಿದ ಭೇಟಿ

ಹೊಯ್ಸಳ ಟೀಸರ್ ನಲ್ಲಿ ಧನಂಜಯರವರ ಖಾಕಿ ಖದರ್, ಹಾಗೂ ಡೈಲಾಗ್ ಗೆ ಜನ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಆನಂದ್ ಆಡಿಯೋ ಚಾನೆಲ್ ನಲ್ಲಿ ಟೀಸರ್ ಬಿಡುಗಡೆಯಾಗಿದ್ದು ಬ್ಲಾಕ್ಬಸ್ಟರ್ ಹಿಟ್ ಆಗಿದೆ. ಚಿತ್ರವು ಇದೇ ಮಾರ್ಚ್ ಬಿಡುಗಡೆಯಾಗಲಿದ್ದು ಡಾಲಿ ಧನಂಜಯ ರವರು ಪೊಲೀಸ್ ಆಫೀಸರ್  "ಗುರುದೇವ್" ಆಗಿ ಮಾರ್ಚ್ 30 ರಿಂದ ಚಾರ್ಜ್ ತೆಗೆದುಕೊಳ್ಳಲಿದ್ದಾರೆ.

ಡಾಲಿ ಧನಂಜಯರವರ 25ನೇ ಚಿತ್ರ ಇದಾಗಿದ್ದು,  ಹೊಂಬಾಳೆ ಸಂಸ್ಥೆಯ ವಿಜಯ್ ಕಿರಗಂದೂರ್ ಅರ್ಪಿಸುವ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣ ಸಂಸ್ಥೆ ಬ್ಯಾನರ್‌ನಡಿ  ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ರವರು ಚಿತ್ರವನ್ನು ನಿರ್ಮಿಸಿದ್ದಾರೆ. ವಿಜಯ್.ಎನ್ ರವರು ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಹೊಣೆಯನ್ನೂ ಹೊತ್ತಿದ್ದಾರೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ರವರು ಸಂಗೀತ ಸಂಯೋಜಿಸಿದ್ದು, ಕಾರ್ತಿಕ್ ಎಸ್ ರವರು ಛಾಯಾಗ್ರಾಹಕರಾಗಿದ್ಡಾರೆ.

ಸಂಕಲನ ದೀಪು ಎಸ್ ಕುಮಾರ್, ಸಂಭಾಷಣೆ ಮಾಸ್ತಿ ಅವರದು. ಧನಂಜಯ ಹಾಗೂ ಅಮೃತ ಅಯ್ಯಂಗಾರ್ ಜೋಡಿಯಲ್ಲಿ ಈ ಚಿತ್ರ ಮೂಡಿಬಂದಿದೆ. ಅಚ್ಯುತಕುಮಾರ್, ನವೀನ್ ಶಂಕರ್, ಅವಿನಾಶ್, ರಾಜೇಶ್ ನಟರಂಗ ಹಾಗೂ ನಾಗಭೂಷಣ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027841 0 0 0
<![CDATA[ಅಖಿಲ್ ಅಕ್ಕಿನೇನಿ ‘ಏಜೆಂಟ್’ ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್]]> https://publictv.in/akhil-akkineni-agent-release-date-fixed/ Mon, 06 Feb 2023 03:14:22 +0000 https://publictv.in/?p=1027844 ಯಂಗ್ ಅಂಡ್ ಡೈನಾಮಿಕ್ ಹೀರೋ ಅಖಿಲ್ ಅಕ್ಕಿನೇನಿ, ಸ್ಟೈಲಿಶ್ ಮೇಕರ್ ಸುರೇಂದರ್ ರೆಡ್ಡಿ ಕಾಂಬಿನೇಶನ್ ಹೈ ವೋಲ್ಟೇಜ್ ಸಿನಿಮಾ ‘ಏಜೆಂಟ್’. ಟಾಲಿವುಡ್ ಅಂಗಳದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲೊಂದಾದ ‘ಏಜೆಂಟ್’ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.  ಏಪ್ರಿಲ್ 28ಕ್ಕೆ ಸಿನಿಮಾ ತೆರೆ ಮೇಲೆ ಬರುತ್ತಿದೆ. ಹೊಸ ವರ್ಷದ ಆರಂಭದಲ್ಲಿ ಮೇಕಿಂಗ್ ವೀಡಿಯೋ ಬಿಡುಗಡೆ ಮಾಡಿ ಬೇಸಿಗೆಯಲ್ಲಿ ಸಿನಿಮಾ ರಿಲೀಸ್ ಎಂದು ತಿಳಿಸಿದ್ದ ಚಿತ್ರತಂಡ ಇದೀಗ ಬಿಡುಗಡೆಯ ದಿನಾಂಕವನ್ನು ರಿವೀಲ್ ಮಾಡಿದೆ.

ವೈಲ್ಡ್ ಆಕ್ಷನ್ ಗ್ಲಿಂಪ್ಸ್ ಬಿಡುಗಡೆ ಮಾಡುವ ಮೂಲಕ ‘ಏಜೆಂಟ್’ ಚಿತ್ರದ ರಿಲೀಸ್ ಡೇಟ್ ರಿವೀಲ್ ಮಾಡಿದೆ ಚಿತ್ರತಂಡ. ಚಿತ್ರದಲ್ಲಿ ಅಖಿಲ್ ಅಕ್ಕಿನೇನಿ ಸಖತ್ ಸ್ಟೈಲಿಶ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಸಿಕ್ಸ್ ಪ್ಯಾಕ್ ನಲ್ಲಿ ತೆರೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ನಿರ್ದೇಶಕ ಸುರೇಂದರ್ ರೆಡ್ಡಿ ಈ ಚಿತ್ರವನ್ನು ಇತರೆ ಸ್ಪೈ ಥ್ರಿಲ್ಲರ್ ಸಿನಿಮಾಗಳಿಗಿಂತಲೂ ಡಿಫ್ರೆಂಟ್ ಆಗಿ ತೆರೆ ಮೇಲೆ ತರುತ್ತಿದ್ದು ಇಬ್ಬರ ಕಾಂಬಿನೇಶನ್ ಮೇಲೆ ಸಿನಿ ಪ್ರೇಮಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಚಿತ್ರದಲ್ಲಿ ಸಾಕ್ಷಿ ವೈದ್ಯ ಅಖಿಲ್ ಅಕ್ಕಿನೇನಿಗೆ ನಾಯಕಿಯಾಗಿ ನಟಿಸಿದ್ದು, ಮಮ್ಮುಟ್ಟಿ ಚಿತ್ರದ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಇದನ್ನೂ ಓದಿ:ಮಗಳ ಜೊತೆಗಿನ ಮುದ್ದಾದ ಫೋಟೋ ಹಂಚಿಕೊಂಡ ನಟಿ ಬಿಪಾಶಾ ಬಸು

ರಾಮಬ್ರಹ್ಮಂ ಸುಂಕರ AK ಎಂಟರ್ಟೈನ್ಮೆಂಟ್ಸ್ ಹಾಗೂ ಸುರೇಂದ್ರ 2 ಸಿನಿಮಾ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ವಕ್ಕನಾಥಂ ವಂಶಿ ಕಥೆ ಬರೆದಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ನವೀನ್ ನೂಲಿ ಸಂಕಲನ, ಅವಿನಾಶ ಕೊಲ್ಲ ಕಲಾ ನಿರ್ದೇಶನ, ಅಜೇಯ್ ಸುಂಕರ, ಪಾತಿ ದೀಪ ರೆಡ್ಡಿ ಸಹ ನಿರ್ಮಾಣ ಚಿತ್ರಕ್ಕಿದೆ. ಹಿಪ್ ಹಾಪ್ ಥಮೀಜಾ ಸಂಗೀತ ನಿರ್ದೇಶನದಲ್ಲಿ ಮೂಡಿ ಬಂದ ಏಜೆಂಟ್ ಚಿತ್ರ ರಸೂಲ್ ಎಲ್ಲೋರೆ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ಸಾಕಷ್ಟು ಹೈಪ್ ಕ್ರಿಯೇಟ್ ಮಾಡಿರುವ ಏಜೆಂಟ್ ಸಿನಿಮಾ ಏಪ್ರಿಲ್ 28ಕ್ಕೆ ಬಿಡುಗಡೆಯಾಗುತ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027844 0 0 0
<![CDATA[ಬಾಂಗ್ಲಾದಲ್ಲಿ ಹಿಂದೂ ದೇವಾಲಯದ 12 ವಿಗ್ರಹಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು]]> https://publictv.in/14-hindu-temples-vandalised-in-bangladesh/ Mon, 06 Feb 2023 03:34:38 +0000 https://publictv.in/?p=1027849 ಢಾಕಾ: ದುಷ್ಕರ್ಮಿಗಳು 12 ಹಿಂದೂ ದೇವಾಲಯಗಳಲ್ಲಿದ್ದ (Temples) 14 ವಿಗ್ರಹಗಳನ್ನು ಧ್ವಂಸಗೊಳಿಸಿದ ಘಟನೆ ಬಾಂಗ್ಲಾದೇಶದ (Bangladesh) ಉತ್ತರ ಠಾಕೂರ್‌ಗಾಂವ್ ಜಿಲ್ಲೆಯಲ್ಲಿ ನಡೆದಿದೆ.

ಬಾಂಗ್ಲಾದೇಶದ ಉಪಜಿಲಾದಲ್ಲಿ ಧಾಂತಲಾ, ಪರಿಯಾ ಹಾಗೂ ಚಾರುಲ್ ಯೂನಿಯನ್‍ಗಳ ದೇವಾಲಯಗಳಲ್ಲಿ ಈ ಘಟನೆ ನಡೆದಿದೆ. ದೇವಾಲಯದಲ್ಲಿದ್ದ 14 ವಿಗ್ರಹಗಳನ್ನು ವಿರೂಪಗೊಳಿಸಲಾಗಿದೆ. ಕೆಲವು ವಿಗ್ರಹಗಳು ದೇಗುಲದ ಕೊಳದಲ್ಲಿ ಪತ್ತೆಯಾಗಿವೆ.

ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯಲ್ಲಿ ಭಾಗಿಯಾದವನ್ನು ಬಂಧಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಪಜಿಲ್ಲಾ ನಿರ್ಬಾಹಿ ಅಧಿಕಾರಿ ಬಿಪುಲ್ ಕುಮಾರ್ ಮಾತನಾಡಿ, ಮೂರು ಒಕ್ಕೂಟಗಳಲ್ಲಿನ ದೇವಾಲಯಗಳು ರಸ್ತೆ ಬದಿಯಲ್ಲಿವೆ. ಜೊತೆಗೆ ಬಹುತೇಕ ದುರ್ಬಲವಾಗಿವೆ. ಘಟನೆ ನಿನ್ನೆ (ಭಾನುವಾರ) ರಾತ್ರಿ ನಡೆದಿದೆ. ನಾವು ಸ್ಥಳಗಳಿಗೆ ಭೇಟಿ ನೀಡಿದ್ದೇವೆ. ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ರಂಗೇರಿದ ಚಾಮುಂಡೇಶ್ವರಿ ಕ್ಷೇತ್ರ- ಸಿದ್ದರಾಮಯ್ಯ ಬೆಂಬಲಿಗರಿಗೆ ಜಿಟಿಡಿ ಸೆಡ್ಡು

ಧಂತಲಾ ಒಕ್ಕೂಟದ ಪೂಜಾ ಉಜ್ಜಪೋನ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಾತನಾಡಿ, ಸುಮಾರು ಐವತ್ತು ವರ್ಷಗಳಿಂದ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುತ್ತಿದ್ದೇವೆ. ಈ ಹಿಂದೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಿಲ್ಲ. ನ್ಯಾಯ ಮತ್ತು ವಿಧ್ವಂಸಕ ಕೃತ್ಯದಲ್ಲಿ ಭಾಗಿಯಾದವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮೋದಿ ಆಗಮನ ಎಫೆಕ್ಟ್, ನೆಲಮಂಗಲ ಬಳಿ ಗುಂಡಿ ಮುಕ್ತ ಭಾಗ್ಯ- ಜನಾಕ್ರೋಶ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027849 0 0 0
<![CDATA[ಧನ್ವೀರ್ ಗೌಡ ನಟನೆಯ ‘ವಾಮನ’ ಸಿನಿಮಾದ ಶೂಟಿಂಗ್ ಮುಕ್ತಾಯ]]> https://publictv.in/dhanveer-gowda-starrer-vamana-shooting-is-over/ Mon, 06 Feb 2023 03:32:04 +0000 https://publictv.in/?p=1027850 ಶೋಕ್ದಾರ್ ಧನ್ವೀರ್ ಗೌಡ ನಟಿಸುತ್ತಿರುವ ಬಹುನಿರೀಕ್ಷಿತ ಮಾಸ್ ಎಂಟರ್ಟೈನ್ಮೆಂಟ್ ಸಿನಿಮಾ ‘ವಾಮನ’. ಟೀಸರ್ ಮೂಲಕ ಉತ್ತಮ ರೆಸ್ಪಾನ್ಸ್ ಗಿಟ್ಟಿಸಿಕೊಂಡಿರುವ ಈ ಚಿತ್ರಕ್ಕೆ ಶಂಕರ್ ರಾಮನ್ ಆಕ್ಷನ್ ಕಟ್ ಹೇಳಿದ್ದಾರೆ. ಧನ್ವೀರ್ ಜೋಡಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ‘ವಾಮನ’ ಸಿನಿಮಾತಂಡ ಇಂಟ್ರೋಡಕ್ಷನ್ ಸಾಂಗ್ ಸೆರೆ ಹಿಡಿಯುವ ಮೂಲಕ ಚಿತ್ರೀಕರಣಕ್ಕೆ ಕುಂಬಳ ಕಾಯಿ ಒಡೆದಿದೆ.

ನಿರ್ದೇಶಕ ಶಂಕರ್ ರಾಮನ್ ಮಾತನಾಡಿ ಇದು ನನ್ನ ಮೊದಲ ಸಿನಿಮಾ. ಹಲವು ಸಿನಿಮಾದಲ್ಲಿ ರೈಟರ್ ಆಗಿ ಕೆಲಸ ಮಾಡಿದ್ದೇನೆ. ‘ವಾಮನ’ ಸಿನಿಮಾ ಸತತ ಒಂದು ವರ್ಷದ ಜರ್ನಿ. ಇವತ್ತು ಹೀರೋ ಇಂಟ್ರೋಡಕ್ಷನ್ ಸಾಂಗ್ ಸೆರೆ ಹಿಡಿಯಲಾಗ್ತಿದೆ ಈ ಮೂಲಕ ಚಿತ್ರೀಕರಣಕ್ಕೆ ಕುಂಬಳ ಕಾಯಿ ಒಡೆಯುತ್ತಿದ್ದೇವೆ.  72 ದಿನಗಳ ಕಾಲ ಶೂಟ್ ಮಾಡಿದ್ದೇವೆ. ಕಲಾವಿದರು, ತಾಂತ್ರಿಕ ಬಳಗ ತುಂಬಾ ಸಪೋರ್ಟಿವ್ ಆಗಿದ್ದಾರೆ. ಪಕ್ಕಾ ಕಮರ್ಶಿಯಲ್ ಸಿನಿಮಾವಿದು. ಪ್ರತಿಯೊಬ್ಬನಲ್ಲೂ ಒಬ್ಬ ಒಳ್ಳೆಯವನು ಕೆಟ್ಟವನು ಇರ್ತಾನೆ. ಒಳ್ಳೆಯವನಾಗಬೇಕಾ..? ಕೆಟ್ಟವನಾಗಬೇಕಾ ಎನ್ನೋದನ್ನು ನಾವೇ ಆಯ್ಕೆ ಮಾಡಿಕೊಳ್ಳಬೇಕು. ಒಳ್ಳೆಯವನು, ಕೆಟ್ಟದರ ನಡುವಿನಲ್ಲಿ ಭಿನ್ನತೆಯಲ್ಲಿ ಆತ ಯಾರೇ ಆಗಿದ್ರು ಆತನಿಗೆ ಸಲ್ಲಬೇಕಾದ ಶಿಕ್ಷೆ ಅಥವಾ ಸೆಟಲ್ ಮೆಂಟ್ ಸಿಕ್ಕೇ ಸಿಗುತ್ತೆ ಅನ್ನೋದನ್ನು ಇಟ್ಟುಕೊಂಡು ಕಥೆ ಹೆಣೆಯಲಾಗಿದೆ. ಈ ಸಿನಿಮಾವನ್ನು ಇಲ್ಲಿವರೆಗೆ ಸುಸೂತ್ರವಾಗಿ ನಡೆಸಿಕೊಂಡು ಬರಲು ಸಾಧ್ಯವಾಗಿದ್ದು ನಿರ್ಮಾಪಕ ಚೇತನ್ ಗೌಡ ಅವರ ಸಹಕಾರದಿಂದ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಚಿತ್ರದಲ್ಲಿ ನಾಲ್ಕು ಸಾಂಗ್, ನಾಲ್ಕು ಫೈಟ್ ಇದೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು. ಇದನ್ನೂ ಓದಿ: ಸಿನಿಮಾ ಸಕ್ಸಸ್ ಸೆಲೆಬ್ರೇಶನ್ ಸಂಭ್ರಮದಲ್ಲಿ `ಕಾಂತಾರ’ ಟೀಮ್

ನಟ ಧನ್ವೀರ್ ಗೌಡ ಮಾತನಾಡಿ ಇವತ್ತು ಚಿತ್ರೀಕರಣ ಕಂಪ್ಲೀಟ್ ಆಗುತ್ತಿದೆ. ಒಂದೊಳ್ಳೆ ಕಂಟೆಂಟ್, ಕಥೆ ಇಟ್ಕೊಂಡು, ಒಂದೊಳ್ಳೆ ತಂಡದ ಜೊತೆ, ನಿರ್ಮಾಣ ಸಂಸ್ಥೆ ಜೊತೆ ಕೆಲಸ ಮಾಡಿದ್ದು ತುಂಬಾ ಖುಷಿ ಇದೆ. ಈ ಕಥೆ ಮೂಲಕ ಕರ್ನಾಟಕ ಜನತೆಯನ್ನು ರಂಜಿಸಲು ಬರ್ತಿದ್ದೇವೆ. ಚಿತ್ರದಲ್ಲಿ ಗುಣ ಪಾತ್ರ ಮಾಡಿದ್ದೇನೆ. ಗ್ರೇ ಶೇಡ್ ಪಾತ್ರ. ಬ್ಯಾಡ್ ಬಾಯ್ ಅಲ್ಲ, ಗುಡ್ ಬಾಯ್ ಕೂಡ ಅಲ್ಲ ಆ ರೀತಿಯ ಪಾತ್ರ. ಇದು ನನ್ನ ಮೂರನೇ ಸಿನಿಮಾ ಎಲ್ಲರ ಆಶೀರ್ವಾದ ಈ ಸಿನಿಮಾ ಮೇಲೆ ಇರಲಿ ಎಂದು ತಿಳಿಸಿದ್ರು.  ನಿರ್ಮಾಪಕ ಚೇತನ್ ಗೌಡ ಮಾತನಾಡಿ ಈದು ಈಕ್ವಿನಾಕ್ಸ್ ಗ್ಲೋಬಲ್ ಸಂಸ್ಥೆ ಮೊದಲ ಸಿನಿಮಾ. ಸತತ 72 ದಿನಗಳ ಚಿತ್ರೀಕರಣ ಇಂದು ಮುಕ್ತಾಯಗೊಂಡಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸ ಕೂಡ ನಡೆಯುತ್ತಿದೆ. ಒಂದೊಳ್ಳೆ ಸಿನಿಮಾ ಮಾಡಿದ್ದೇವೆ. ಸದ್ಯದಲ್ಲೇ ರಿಲೀಸ್ ಡೇಟ್ ಅನೌನ್ಸ್ ಮಾಡುವ ಮೂಲಕ ಪ್ರಚಾರ ಕಾರ್ಯ ಆರಂಭಿಸಲಿದ್ದೇವೆ ಎಂದು ತಿಳಿಸಿದ್ರು.

ಈಕ್ವಿನಾಕ್ಸ್ ಗ್ಲೋಬಲ್ ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ಚೇತನ್ ಗೌಡ ‘ವಾಮನ’ ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಲವ್ ಸ್ಟೋರಿ ಜೊತೆಗೆ ಔಟ್ ಅಂಡ್ ಔಟ್ ಆಕ್ಷನ್ ಕಮರ್ಶಿಯಲ್ ಸಿನಿಮಾವಾಗಿರುವ ವಾಮನದಲ್ಲಿ ಸಂಪತ್, ಆದಿತ್ಯ ಮೆನನ್, ಅಚ್ಯುತ್ ಕುಮಾರ್, ಅವಿನಾಶ್, ತಾರಾ, ಶಿವರಾಜ್. ಕೆ. ಆರ್. ಪೇಟೆ, ಪೆಟ್ರೋಲ್ ಪ್ರಸನ್ನ, ಕಾಕ್ರೋಚ್ ಸುದಿ, ಜ್ಯೂನಿಯರ್ ಸಲಗ ಶ್ರೀಧರ್, ಸಚ್ಚಿತಾನಂದ,  ಅರುಣ್ ಒಳಗೊಂಡ ದೊಡ್ಡ ತಾರಾಬಳಗವಿದೆ. ಬಿ.ಅಜನೀಶ್ ಲೋಕನಾಥ್ ಸಂಗೀತ, ಮಹೇಂದ್ರ ಸಿಂಹ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಅರ್ಜುನ್ ರಾಜು, ವಿಕ್ರಮ್ ಮೋರ್ ಮತ್ತು ಜಾಲಿ ಬಾಸ್ಟಿನ್ ಆಕ್ಷನ್, ನವೀನ್ ಕಲಾ ನಿರ್ದೇಶನ ಚಿತ್ರಕ್ಕಿದೆ. ನೃತ್ಯ ನಿರ್ದೇಶಕ ಭೂಷಣ್ ನೃತ್ಯ ಸಂಯೋಜನೆ ಜೊತೆಗೆ ದನ್ವೀರ್ ಸ್ನೇಹಿತನ ಪಾತ್ರದಲ್ಲೂ ಸಹ ಮಿಂಚಲಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027850 0 0 0
<![CDATA[ಸಿರಿಯಾ, ಟರ್ಕಿಯಲ್ಲಿ 7.8 ತೀವ್ರತೆಯಲ್ಲಿ ಭೂಕಂಪನ - 90 ಮಂದಿ ಸಾವು]]> https://publictv.in/turkey-powerful-7-8-magnitude-earthquake-hits/ Mon, 06 Feb 2023 03:57:48 +0000 https://publictv.in/?p=1027859 ಇಸ್ತಾಂಬುಲ್: ದಕ್ಷಿಣ ಟಿರ್ಕಿ ಪ್ರಾಂತ್ಯದ ಒಸ್ಮಾನಿಯೆದಲ್ಲಿ 7.8 ತೀವ್ರತೆಯ ಭೂಕಂಪನ (Earthquake) ಸಂಭವಿಸಿ 90 ಮಂದಿ ಸಾವನ್ನಪ್ಪಿದ ಘಟನೆ ನಡೆದಿದೆ.

ಸಿರಿಯಾ ಟರ್ಕಿಯ ಸುಮಾರು 17.9 ಕಿ.ಮೀವರೆಗೆ  ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಭೂಕಂಪನದಿಂದಾಗಿ ಸುಮಾರು 34 ಕಟ್ಟಡಗಳು ನಾಶವಾಗಿವೆ.

ಗಜಿಯಾಂಟೆಪ್‍ನ ದಕ್ಷಿಣ ಪ್ರದೇಶವು ಟರ್ಕಿಯ (Turkey) ಪ್ರಮುಖ ಕೈಗಾರಿಕಾ ಹಾಗೂ ಉತ್ಪಾದನಾ ಕೇಂದ್ರಗಳಲ್ಲಿ ಒಂದಾಗಿದೆ. ಜೊತೆಗೆ ಈ ಪ್ರದೇಶವು ಸಿರಿಯಾದ ಗಡಿಯಾಗಿದೆ. ಮೂಲಗಳ ಪ್ರಕಾರ ಸಿರಿಯಾ ಹಾಗೂ ಸೈಪ್ರಸ್‍ನಲ್ಲಿಯೂ ಭೂಕಂಪನದ ಅನುಭವವಾಗಿದೆ. ಇದನ್ನೂ ಓದಿ: ರಂಗೇರಿದ ಚಾಮುಂಡೇಶ್ವರಿ ಕ್ಷೇತ್ರ- ಸಿದ್ದರಾಮಯ್ಯ ಬೆಂಬಲಿಗರಿಗೆ ಜಿಟಿಡಿ ಸೆಡ್ಡು

ಟರ್ಕಿ ವಿಶ್ವದ ಅತ್ಯಂತ ಸಕ್ರಿಯ ಭೂಕಂಪನ ವಲಯಗಳಲ್ಲಿ ಒಂದಾಗಿದೆ. 1999ರಲ್ಲಿ 7.4 ತೀವ್ರತೆಯ ಭೂಕಂಪನದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಡಜ್ಸ್ ಒಂದಾಗಿದೆ. 2020ರ ಜನವರಿಯಲ್ಲಿ ಎಲಾಜಿಗ್‍ನಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿ 40ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಇದನ್ನೂ ಓದಿ: ಮೋದಿ ಆಗಮನ ಎಫೆಕ್ಟ್, ನೆಲಮಂಗಲ ಬಳಿ ಗುಂಡಿ ಮುಕ್ತ ಭಾಗ್ಯ- ಜನಾಕ್ರೋಶ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027859 0 0 0
<![CDATA[ಗಾಯಕಿ ವಾಣಿ ಜಯರಾಮ್ ನಿಗೂಢ ಸಾವು : ಮರಣೋತ್ತರ ವರದಿಯಲ್ಲೇನಿದೆ?]]> https://publictv.in/singer-vani-jayarams-mysterious-death-whats-in-the-postmortem-report/ Mon, 06 Feb 2023 03:57:41 +0000 https://publictv.in/?p=1027860 ಭಾರತೀಯ ಸಿನಿಮಾ ರಂಗದ ಹೆಸರಾಂತ ಗಾಯಕಿ ವಾಣಿ ಜಯರಾಂ ಶನಿವಾರ ತಮ್ಮ ಮನೆಯಲ್ಲೇ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದರು. ಅವರ ತಲೆಯಲ್ಲಿ ಗಾಯದ ಗುರುತು ಮತ್ತು ಬಿದ್ದ ಸ್ಥಳದಲ್ಲಿ ರಕ್ತದ ಕಲೆಗಳು ಕಾಣಿಸಿಕೊಂಡಿದ್ದವು. ಹಾಗಾಗಿ ಪೊಲೀಸರು ಅಸಹಜ ಸಾವು ಎಂದು ಕೇಸು ದಾಖಲಿಸಿದ್ದರು. ಮರಣೋತ್ತರ ಪರೀಕ್ಷೆಗೂ ವಾಣಿ ಅವರ ದೇಹವನ್ನು ರವಾನಿಸಲಾಗಿತ್ತು. ನಿನ್ನೆಯಷ್ಟೇ ಮರಣೋತ್ತರ ಪರೀಕ್ಷೆಯ ವರದಿ ಬಂದಿದೆ. ಮರಣೋತ್ತರ ವರದಿಯಲ್ಲಿ ಯಾವುದೇ ಅನುಮಾನವನ್ನು ವ್ಯಕ್ತ ಪಡಿಸಿಲ್ಲ.

ವಾಣಿ ಅವರು ಮಲಗಿದ್ದ ಪಕ್ಕದಲ್ಲೇ ಕಟ್ಟಿಗೆ ಟೇಬಲ್ ಇದ್ದು, ಅದರ ಮೇಲೆ ವಾಣಿ ಬಿದ್ದಿದ್ದಾರೆ. ಹಾಗಾಗಿ ತಲೆಗೆ ಗಾಯವಾಗಿದೆ. ರಕ್ತಸ್ರಾವವಾಗಿದೆ. ಹೃದಯಾಘಾತದಿಂದ ಅವರು ನಿಧನ ಹೊಂದಿದ್ದಾರೆ. ಅಕ್ಕಪಕ್ಕದ ಮನೆಯ ಸಿಸಿಟಿವಿಯನ್ನು ಗಮನಿಸಿರುವ ಪೊಲೀಸರು, ಅಲ್ಲಿ ಯಾರ ಸುಳಿವೂ ದೊರೆತಿಲ್ಲ. ಮತ್ತು ಅವರ ಮನೆಗೆ ಯಾರೂ ಪ್ರವೇಶ ಮಾಡಿಲ್ಲ ಎಂದು ಪರಿಶೀಲನೆ ವೇಳೆ ಗೊತ್ತಾಗಿದೆ. ಹಾಗಾಗಿ ಈ ಸಾವನ್ನು ಅವರು ಅನುಮಾನದಿಂದ ನೋಡಿಲ್ಲ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಸಿದ್ಧಾರ್ಥ್-ಕಿಯಾರಾ ಅವರದ್ದು ನಿಜವಾದ ಪ್ರೀತಿ ಎಂದು ಹಾಡಿ ಹೊಗಳಿದ ಕಂಗನಾ ರಣಾವತ್

ವಾಣಿ ಅವರು ಒಬ್ಬರೇ ಮನೆಯಲ್ಲಿ ವಾಸವಿದ್ದರು. ಮನೆಗೆಲಸದಾಕೆ ಬಂದು ಬಾಗಿಲು ಬಡಿದಾಗ, ಬಾಗಿಲು ತೆರೆದಿಲ್ಲ. ಹಾಗಾಗಿ ಪಕ್ಕದ ಮನೆಯವರಿಗೆ ತಿಳಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ಮನೆಯ ಬಾಗಿಲು ತೆರೆದಾಗ, ವಾಣಿ ಜಯರಾಂ ನೆಲಕ್ಕೆ ಉರುಳಿ ಬಿದ್ದಿದ್ದರು. ಅವರ ಹಣೆಗೂ ಗಾಯವಾಗಿದ್ದು, ಬಿದ್ದಿರುವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಬಿದ್ದಲ್ಲಿಯೇ ಅವರಿಗೆ ಹೃದಯಾಘಾತವಾಗಿದೆ. ವಾಣಿ ಜಯರಾಂ ಒಬ್ಬರೇ ಚೆನ್ನೈನ ನುಂಗಂಬಾಕ್ಕಂನ ಹಡ್ಡೋಸ್ ರಸ್ತೆಯಲ್ಲಿರುವ ಮನೆಯಲ್ಲಿ ವಾಸವಿದ್ದರು.

ಕನ್ನಡವೂ ಸೇರಿದಂತೆ ಅನೇಕ ಭಾಷೆಗಳ ಚಿತ್ರಗಳಿಗೆ ಹಾಡಿದ ಹೆಗ್ಗಳಿಕೆ ಇವರದ್ದು. 1974ರಲ್ಲಿ ಪೋಷ್ಸುಮಂಗಲಿ ಚಿತ್ರದ ಮೂಲಕ ಗಾಯಕಿಯಾಗಿ ಸಿನಿಮಾ ರಂಗ ಪ್ರವೇಶಿಸಿದ್ದ ಅವರು ಹತ್ತು ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಈ ಗೀತೆಗಳಿಗಾಗಿಯೇ ಅವರಿಗೆ ಮೂರು ಬಾರಿ ರಾಷ್ಟ್ರ ಪ್ರಶಸ್ತಿ ಕೂಡ ಬಂದಿದೆ. ಮೊನ್ನೆಯಷ್ಟೇ ಕೇಂದ್ರ ಸರಕಾರ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿ ಪದ್ಮ ಭೂಷಣವನ್ನೂ ಘೋಷಿಸಿದೆ.

ಹುಟ್ಟಿದ್ದು ತಮಿಳುನಾಡಿನ ವೆಲ್ಲೋರ್ ನಲ್ಲಿ. ಬಾಲ್ಯದಿಂದಲೇ ಸಂಗೀತ ಅಭ್ಯಾಸ ಮಾಡಿದ್ದ ಅವರು, ನಂತರ ಮದ್ರಾಸ್ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದವರು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲೂ ಕೆಲಸ ಮಾಡಿದರು. ಮದುವೆಯ ನಂತರ ಮತ್ತು ಮುಂಬೈನಲ್ಲಿ ಅವರು ನೆಲೆಯೂರಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ತರಬೇತಿ ಪಡೆದರು.

ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಮರಾಠಿ, ಓಡಿಯಾ, ಗುಜರಾತಿ, ಬಂಗಾಳಿ ಸೇರಿದಂತೆ ಭಾರತೀಯ ನಾನಾ ಭಾಷೆಗಳ ಸಿನಿಮಾಗಳಿಗೆ ಹಾಡಿದ ಹೆಗ್ಗಳಿಕೆ ಇವರದ್ದು.   ಕನ್ನಡದಲ್ಲಿ ಅನುಭವ, ರಣರಂಗ, ಶಿವ ಮೆಚ್ಚಿದ ಕಣ್ಣಪ್ಪ, ಒಲವಿನ ಉಡುಗೊರೆ, ಮಲಯ ಮಾರುತ ಸೇರಿದಂತೆ ಐವತ್ತಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಿವರಾಜ್ ಕುಮಾರ್, ಅನಂತ್ ನಾಗ್ ಸೇರಿದಂತೆ ಹೆಸರಾಂತ ಕಲಾವಿದರ ಚಿತ್ರಕ್ಕೆ ಹಾಡಿದ ಹೆಗ್ಗಳಿಕೆ ಇವರದ್ದು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027860 0 0 0
<![CDATA[ಕೈ ಕಾಲುಗಳನ್ನು ಕಟ್ಟಿಹಾಕಿ 14ರ ಬಾಲಕಿಯ ಮೇಲೆ ಗ್ಯಾಂಗ್ ರೇಪ್]]> https://publictv.in/assam-hands-and-legs-tied-14-year-old-gang-raped-2-arrest/ Mon, 06 Feb 2023 04:23:57 +0000 https://publictv.in/?p=1027868 ದಿಸ್ಪೂರ್: ಅಪ್ರಾಪ್ತ ಬಾಲಕಿಯ (Minor Girl) ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಅಸ್ಸಾಂನಲ್ಲಿ (Assam) ನಡೆದಿದೆ.

ಭಾಯಿಜಾನ್ ಅಲಿ ಮತ್ತು ಸಫರ್ ಅಲಿ ಬಂಧಿತ ಆರೋಪಿಗಳು. ಅಸ್ಸಾಂನ ದಿಬ್ರುಗಢದಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ಎಸಗಿದ್ದಾರೆ. ಅಷ್ಟೇ ಅಲ್ಲದೇ ಆಕೆಯ ಕೈ ಹಾಗೂ ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿತ್ತು ಎಂದು ಶಂಕಿಸಲಾಗಿದೆ.

ಅಸ್ಸಾಂನ ದಿಬ್ರುಗಢದ ಅಥಾಬರಿ ಚಹಾ ತೋಟದ ಬಳಿ ಬಾಲಕಿಯು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಫೆ. 3ರಿಂದ ಆಕೆ ನಾಪತ್ತೆ ಆಗಿದ್ದಳು. ಇದನ್ನೂ ಓದಿ: ಬಾಂಗ್ಲಾದಲ್ಲಿ ಹಿಂದೂ ದೇವಾಲಯದ 12 ವಿಗ್ರಹಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು

ಘಟನೆಗೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ 2012ರ ಪೋಕ್ಸೋ ಕಾಯ್ದೆಯ ಸೆಕ್ಷನ್ 376ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ. ಇದನ್ನೂ ಓದಿ: ಭವಾನಿ ರೇವಣ್ಣ ಸ್ಪರ್ಧೆ ಮಾಡೋದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡ್ತಾರೆ: ನಿಖಿಲ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027868 0 0 0
<![CDATA[ಮೋದಿ ಆಗಮನ ಎಫೆಕ್ಟ್-‌ ಗುಂಡಿ ಮುಕ್ತ ಭಾಗ್ಯ..!]]> https://publictv.in/narendra-modis-arrival-effect-in-karnataka/ Mon, 06 Feb 2023 04:48:02 +0000 https://publictv.in/?p=1027870

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027870 0 0 0
<![CDATA[ರಿಕ್ಕಿ ಕೇಜ್ ಗೆ ಮೂರನೇ ಬಾರಿ ಗ್ರ್ಯಾಮಿ ಅವಾರ್ಡ್ : ಅಭಿನಂದನೆಯ ಮಹಾಪುರ]]> https://publictv.in/ricky-kej-third-grammy-award-congratulations/ Mon, 06 Feb 2023 04:42:48 +0000 https://publictv.in/?p=1027872 ಅಮೆರಿಕಾದಲ್ಲಿ ಹುಟ್ಟಿ, ಬೆಂಗಳೂರಿನಲ್ಲಿ ವಾಸವಿರುವ ರಿಕ್ಕಿ ಕೇಜ್ ಮೂರನೇ ಬಾರಿ ಗ್ರ್ಯಾಮಿ ಅವಾರ್ಡ್ ಪಡೆದಿದ್ದಾರೆ. ಗ್ರ್ಯಾಮಿ ಅವಾರ್ಡ್ ಘೋಷಣೆ ಆಗುತ್ತಿದ್ದಂತೆಯೇ ರಿಕ್ಕಿ ಅಭಿಮಾನಿಗಳು ಅಭಿನಂದನೆಗಳ ಮಹಾಪುರವನ್ನೇ ಹರಿಸಿದ್ದಾರೆ. 2015ರಲ್ಲಿ ಇವರ ‘ವಿಂಡ್ಸ್ ಆಫ್ ಸಂಸಾರ’ ಹೆಸರಿನ ಆಲ್ಬಂಗೆ ಮೊದಲ ಬಾರಿಗೆ ಗ್ರ್ಯಾಮಿ ಅವಾರ್ಡ್ ದೊರೆತಿತ್ತು.  ಅಲ್ಲದೇ, ಕಳೆದ ವರ್ಷವಷ್ಟೇ ಎರಡನೇ ಬಾರಿ ಅವರು ಈ ಗೌರವಕ್ಕೆ ಪಾತ್ರರಾಗಿದ್ದರು.

ಈ ಬಾರಿ ಅವರ ‘ಡಿವೈನ್ ಟೈಡ್ಸ್’ ಹೆಸರಿನ ಆಲ್ಬಂಗೆ ಮೂರನೇ ಬಾರಿ ಗ್ರ್ಯಾಮಿ ಪ್ರಶಸ್ತಿ ಘೋಷಣೆಯಾಗಿದ್ದು, ಸ್ವೀವರ್ಟ್ ಕೋಪ್ ಲ್ಯಾಂಡ್ ಜೊತೆ ಈ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ ರಿಕ್ಕಿ ಕೇಜ್. ಡಿವೈನ್ ಟೈಡ್ಸ್ ಎರಡನೇ ಬಾರಿಗೆ ನಾಮಿನೇಟ್ ಆಗಿರೋದನ್ನು ಅವರು ಖುಷಿಯನ್ನು ಹಂಚಿಕೊಂಡಿದ್ದರು. ಅಲ್ಲದೇ, ಪ್ರಶಸ್ತಿ ಬಂದಷ್ಟೇ ಖುಷಿಯಾಗಿದೆ ಎಂದು ಅವರು ಹೇಳಿಕೊಂಡಿದ್ದರು. ಇದೀಗ ಪ್ರಶಸ್ತಿಯೂ ಬಂದಿದೆ.

ಒಟ್ಟು ಮೂರು ಬಾರಿ, ಸತತ ಎರಡು ಬಾರಿ ಪ್ರಶಸ್ತಿ ಪಡೆದ ಭಾರತೀಯ ಎನ್ನುವ ಹೆಗ್ಗಳಿಕೆ ರಿಕಿ ಕೇಸ್ ಅವರದ್ದು. ಕಳೆದ ವರ್ಷವೂ ಅವರಿಗೆ ಗ್ರ್ಯಾಮಿ ಅವಾರ್ಡ್ ದೊರೆತಿತ್ತು. ಈ ಬಾರಿಯೂ ಅವರಿಗೆ ಗೌರವ ದೊರೆತಿದೆ. ವಿಶ್ವದಾದ್ಯಂತ ಅಭಿಮಾನಿಗಳನ್ನು ಹೊಂದಿರುವ ಅವರಿಗೆ ನೂರಕ್ಕೂ ಹೆಚ್ಚು ಪ್ರತಿಷ್ಠಿತ ಪ್ರಶಸ್ತಿಗಳು ಸಂದಿವೆ ಎನ್ನುವುದು ವಿಶೇಷ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027872 0 0 0
<![CDATA[ಬೆಳಗಾವಿ ಮಹಾನಗರಪಾಲಿಕೆ ಸುತ್ತಮುತ್ತ 200 ಮೀ. 144 ಸೆಕ್ಷನ್ ಜಾರಿ- ಕಮಿಷನರ್ ಆದೇಶ]]> https://publictv.in/belagavi-city-corporation-election-200-meters-enforcement-of-section-144/ Mon, 06 Feb 2023 05:48:43 +0000 https://publictv.in/?p=1027880 ಬೆಳಗಾವಿ: ಮಹಾನಗರ ಪಾಲಿಕೆ ಮೇಯರ್ (Mayor), ಉಪಮೇಯರ್ (Deputy Mayor) ಸ್ಥಾನಕ್ಕೆ ಸೋಮವಾರ (ಇಂದು) ಚುನಾವಣೆ ಹಿನ್ನೆಲೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪಾಲಿಕೆ ಕಚೇರಿ ಮುಂಭಾಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.

ಬೆಳಗಾವಿ ಮಹಾನಗರ ಪಾಲಿಕೆ (Belagavi City Corporation) ಚುನಾವಣೆ (Election) ನಡೆದು 16ತಿಂಗಳ ಬಳಿಕ ಇಂದು ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ.ಅದರಲ್ಲಿ ಪ್ರಮುಖವಾಗಿ ಮಹಿಳಾ ಸದಸ್ಯರ ಮಧ್ಯ ಮೇಯರ್ ಉಪಮೇಯರ್ ಸ್ಥಾನಕ್ಕೆ ಫೈಟ್ ನಡೆದಿದೆ. ಮಧ್ಯಾಹ್ನ 1ರವರಗೆ ನಾಮಪತ್ರಗಳ ಸ್ವೀಕಾರ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಗೆ ಸಭೆ ನಂತರ ನಾಮಪತ್ರಗಳ ಪರಿಶೀಲನೆ ಆಗುತ್ತದೆ. ಬಳಿಕ ಕ್ರಮಬದ್ಧ ನಾಮನಿರ್ದೇಶನ, ಘೋಷಣೆ ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಅವಕಾಶವಿದೆ. ಇನ್ನೂ ಮತದಾನದ ಎಣಿಕೆ ನಂತರ ಮೇಯರ್ ಆಯ್ಕೆಯನ್ನ ಅಗತ್ಯವಿದ್ದಲ್ಲಿ ಕೈ ಎತ್ತುವ ಮೂಲಕ ಫಲಿತಾಂಶ ಘೋಷಣೆ ಮಾಡುವ ಸಾಧ್ಯತೆಯೂ ಇದೆ. ಇದನ್ನೂ ಓದಿ: ಭವಾನಿ ರೇವಣ್ಣ ಸ್ಪರ್ಧೆ ಮಾಡೋದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡ್ತಾರೆ: ನಿಖಿಲ್

ಬೆಳಗಾವಿ ಮಹಾನಗರ ಪಾಲಿಕೆ ಸುತ್ತ 144 ಸೆಕ್ಷನ್ ಜಾರಿ: ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮಹಾನಗರ ಪೊಲೀಸ್ ಇಲಾಖೆ ಮಹಾನಗರ ಪಾಲಿಕೆ ಮುಂದೆ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಿದೆ. ಇದಲ್ಲದೇ ನಗರಪಾಲಿಕೆ 200 ಮೀಟರ್ ಅಂತರದಲ್ಲಿ 144 ಸೆಕ್ಷನ್ ಜಾರಿ ಮಾಡಿದ್ದು, ನಾಲ್ಕು ಜನಕ್ಕಿಂತ ಹೆಚ್ಚು ಜನ ಸೇರದಂತೆ ಪೊಲೀಸ್ ವಾಹನದಲ್ಲಿ ದ್ವನಿವರ್ಧಕ ಮೂಲಕ ಸಾರ್ವಜನಿಕರಿಗೆ ಸೂಚನೆ ನೀಡಲಾಗುತ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027880 0 0 0
<![CDATA[ಶರಣ್ ಹುಟ್ಟು ಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ : ಅರವಿಂದ್ ಕುಪ್ಳಿಕರ್ ನಿರ್ದೇಶಕ]]> https://publictv.in/new-movie-announced-for-sharans-birthday-arvind-kuplikar-director/ Mon, 06 Feb 2023 05:14:11 +0000 https://publictv.in/?p=1027882 ನ್ನಡ ಸಿನಿಮಾ ರಂಗದ ಹೆಸರಾಂತ ನಟ ಶರಣ್, ಇಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರ ಹೊಸ ಸಿನಿಮಾವೊಂದು ಘೋಷಣೆ ಆಗಿದ್ದು, ಈ ಸಿನಿಮಾವನ್ನು ‘ಪುಕ್ಸಟ್ಟೆ ಲೈಫ್’ ಚಿತ್ರ ಖ್ಯಾತಿಯ ನಿರ್ದೇಶಕ ಅರವಿಂದ್ ಕುಪ್ಳಿಕರ್ ನಿರ್ದೇಶನ ಮಾಡಲಿದ್ದಾರೆ. ನಿರ್ದೇಶಕರ ಎರಡನೇ ಸಿನಿಮಾ ಇದಾಗಿದ್ದು, ಮೊದಲ ಸಿನಿಮಾದಲ್ಲೇ ಇವರಿಗೆ ಚಂದನವನ ಫಿಲ್ಮ್ಸ್ ಕ್ರಿಟಿಕ್ಸ್ ಅಕಾಡೆಮಿ ಅತ್ಯುತ್ತಮ ಸಿನಿಮಾ ಪ್ರಶಸ್ತಿ ದೊರೆತಿತ್ತು.

ತಮ್ಮ ಹೊಸ ಸಿನಿಮಾದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಫೋಸ್ಟ್ ಮಾಡಿರುವ ಅರವಿಂದ್, ‘ಒಂದು ಕತೆಯ ಜೊತೆ ಒಂದು, ಒಂದೂವರೆ ವರ್ಷದಿಂದ ನಮ್ಮ ಪಯಣ. ಸಾಕಷ್ಟು ಅಡೆ ತಡೆಗಳು. ನಲಿವು ನೋವುಗಳು ಏನೇ ಇದ್ದರೂ ನಮಗೆ ಧೈರ್ಯ ತುಂಬಿ ಜೊತೆ ನಿಂತವರು ಶರಣ್ ಮತ್ತು ತರುಣ್. ನಮ್ಮ ತಂಡದ ಮುಂದಿನ ಚಿತ್ರ ನಾಯಕ ನಟರಾದ ಶರಣ್ ಅವರ ಜೊತೆ. ಅದೇ ನಂಬಿಕೆ, ಭಯ, ದುಗುಡದಿಂದಲೇ ನಿಮ್ಮನ್ನು ತಲುಪುವ ಪ್ರಯತ್ನ’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಾಜಿ ಪತಿ ಫ್ಯಾಮಿಲಿ ಜೊತೆ ಸಮಂತಾ ಒಡನಾಟ, ವೈರಲಾಯ್ತು ಪೋಸ್ಟ್

ಅರವಿಂದ್ ಕುಪ್ಳಿಕರ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದರೆ, ಬಿ.ಬಸವರಾಜ ಮತ್ತು ಶ್ರೀಧರ್ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡಲಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಚಿತ್ರಕ್ಕಿದ್ದು, ಅದ್ವೈತ ಗುರುಮೂರ್ತಿ ಅವರ ಸಿನಿಮಾಟೋಗ್ರಫಿ ಹಾಗೂ ಕೆ.ಎಂ. ಪ್ರಕಾಶ್ ಅವರ ಸಂಕಲನ ಚಿತ್ರಕ್ಕೆ ಇರಲಿದೆ. ಮುಂದಿನ ದಿನಗಳಲ್ಲಿ ಹಲವಾರು ವಿಷಯಗಳನ್ನು ಹಂಚಿಕೊಳ್ಳಲಿದ್ದಾರಂತೆ ಅರವಿಂದ್.

ರಂಗಭೂಮಿ, ಕಿರುತೆರೆ ಮತ್ತು ಸಿನಿಮಾ ಕ್ಷೇತ್ರದಲ್ಲಿ ಅಪಾರವಾಗಿ ಕೆಲಸ ಮಾಡಿದವರು ಅರವಿಂದ್. ಸಂಚಾರಿ ವಿಜಯ್ ನಟನೆಯ ಪುಕ್ಸಟ್ಟೆ ಲೈಫ್ ಅವರ ಚೊಚ್ಚಲು ಸಿನಿಮಾವಾಗಿದ್ದರೂ, ಪ್ರಕಾಶ್ ರೈ, ಬಿ.ಸುರೇಶ್ ಸೇರಿದಂತೆ ಹಲವು ನಿರ್ದೇಶಕರ ಬಳಿ ಕೆಲಸ ಮಾಡಿದ್ದಾರೆ. ರಂಗಭೂಮಿ ಮತ್ತು ಕಿರುತೆರೆಯಲ್ಲಿ ನಟರಾಗಿಯೂ ಅರವಿಂದ್ ಗುರುತಿಸಿಕೊಂಡಿದ್ದಾರೆ. ಎರಡನೇ ಸಿನಿಮಾದ ಮೂಲಕ ಮತ್ತೆ ಪ್ರೇಕ್ಷಕರ ಎದುರು ನಿಂತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027882 0 0 0
<![CDATA[ನಗ್ನವಾಗಿ ವಿದ್ಯಾರ್ಥಿ ನೇಣಿಗೆ ಶರಣು]]> https://publictv.in/student-suicide-in-dharwad-agriculture-university/ Mon, 06 Feb 2023 05:21:08 +0000 https://publictv.in/?p=1027883 ಧಾರವಾಡ: ಧಾರವಾಡ (Dharwad) ಕೃಷಿ‌ ವಿವಿ ವಿದ್ಯಾರ್ಥಿಯೋರ್ವ ನಗ್ನವಾಗಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.‌

ಕೃಷಿ ವಿವಿ ಅಂತಿಮ ವರ್ಷದ ವಿದ್ಯಾರ್ಥಿ (Student) ರೋಹಿತ್ ಸಿ.ಪಿ‌ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ನಿನ್ನೆ (ಭಾನುವಾರ) ಮಧ್ಯಾಹ್ನ ಹಾಸ್ಟೆಲ್ ಮೆಸ್‌ನಲ್ಲಿ ಊಟ‌ ಮಾಡಿದ ಈ‌ತ, ನಂತರ ಹಾಸ್ಟೆಲ್ (Hostel) ರೂಂಗೆ ಹೋಗಿದ್ದಾನೆ.‌ ಅದರ ನಂತರ ಆತನ ಗೆಳೆಯರು ಹಾಗೂ ಕುಟುಂಬದವರಯ ಎಷ್ಟೇ ಮೊಬೈಲ್ ಕರೆ‌ ಮಾಡಿದರೂ ಆತ ಕರೆ ಸ್ವೀಕರಿಸಿರಲಿಲ್ಲ.‌ ಈ ಹಿನ್ನೆಲೆಯಲ್ಲಿ ಕಿಟಕಿಯಿಂದ ಓರ್ವ‌ ವಿದ್ಯಾರ್ಥಿ ನೋಡಿದಾಗ ರೋಹಿತ್ ಹಾಸ್ಟೆಲ್ ರೂಂನಲ್ಲಿ ನೇಣು ಹಾಕಿಕೊಂಡ‌ ವಿಷಯ ಗೊತ್ತಾಗಿದೆ.

‌ತಕ್ಷಣ ಹಾಸ್ಟೆಲ್ ವಾರ್ಡನ್ ಹಾಗೂ ಕೃಷಿ ವಿವಿ ಆಡಳಿತ ಮಂಡಳಿ ಪೊಲೀಸರಿಗೆ ಹಾಗೂ ವಿದ್ಯಾರ್ಥಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಇನ್ನೂ ವಿದ್ಯಾರ್ಥಿ ಪೋಷಕರು ತಡ ರಾತ್ರಿ ವಿಜಯನಗರ (Vijayanagar) ಜಿಲ್ಲೆಯ ಕೊಟ್ಟೂರಿನಿಂದ ಧಾರವಾಡಕ್ಕೆ ಆಗಮಿಸಿದ ನಂತರ ಶವ ಕೆಳಗೆ‌ ಇಳಿಸಿ ಆಸ್ಪತ್ರೆಗೆ ಕಳಿಸಲಾಯಿತು. ಆದರೆ ನಗ್ನವಾಗಿ ಈ‌ ವಿದ್ಯಾರ್ಥಿ ಏಕೆ ನೇಣು ಹಾಕಿಕೊಂಡ‌ ಎಂದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಲ್ಲದೇ ವಿದ್ಯಾರ್ಥಿಯ ಮೊಬೈಲ್ ಕೂಡ ವಶಕ್ಕೆ ಪಡದಿದ್ದಾರೆ. ಇದನ್ನೂ ಓದಿ: ಭವಾನಿ ರೇವಣ್ಣ ಸ್ಪರ್ಧೆ ಮಾಡೋದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡ್ತಾರೆ: ನಿಖಿಲ್

ಸದ್ಯ ಉಪನಗರ ಠಾಣೆಯಲ್ಲಿ ರೋಹಿತ್‌ ಪೋಷಕರು ಕೂಡಾ ದೂರು‌ ನೀಡಿದ ಮೇಲೆ ಪ್ರಕರಣ ದಾಖಲಾಗಲಿದ್ದು,‌ ವಿದ್ಯಾರ್ಥಿ ಶವ ಪೋಷಕರು ತಮ್ಮ ಊರಿಗೆ ತೆಗೆದುಕೊಂಡು‌‌ ಹೋಗಲಿದ್ದಾರೆ. ಇದನ್ನೂ ಓದಿ: ಭವಾನಿ ರೇವಣ್ಣ ಸ್ಪರ್ಧೆ ಮಾಡೋದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡ್ತಾರೆ: ನಿಖಿಲ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027883 0 0 0
<![CDATA[ಬೆಳಗಾವಿ ಮಹಾನಗರ ಪಾಲಿಕೆ ಮುಂದೆ MES ಸದಸ್ಯರ ನಾಡದ್ರೋಹಿ ಘೋಷಣೆ]]> https://publictv.in/pro-maharashtra-declaration-of-mes-members-in-front-of-belagavi-municipal-corporation/ Mon, 06 Feb 2023 05:47:11 +0000 https://publictv.in/?p=1027890 ಬೆಳಗಾವಿ: ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಸ್ಥಾನಕ್ಕೆ ಚುನಾವಣೆ ಹಿನ್ನೆಲೆಯಲ್ಲಿ ಉಪಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಗೆ ಎಂಇಎಸ್ ಬೆಂಬಲಿತ ಸದಸ್ಯರು ನಾಡದ್ರೋಹಿ ಘೋಷಣೆ ಕೂಗಿರುವ ಘಟನೆ ನಡೆದಿದೆ.

ನಗರದ ಮಹಾನಗರ ಪಾಲಿಕೆ ಕಚೇರಿಗೆ ಆಗಮಿಸಿದ ಎಂಇಎಸ್ (MES) ಬೆಂಬಲಿತ ಸದಸ್ಯರು ಆವರಣದಲ್ಲಿ ಬೀದರ್‌ (Bidar), ಬಾಲ್ಕಿ, ಕಾರವಾರ, ನಿಪ್ಪಾಣಿ, ಸಂಯುಕ್ತ ಮಹಾರಾಷ್ಟ್ರ ಎಂದು‌ ಘೋಷಣೆ ಕೂಗಿದ್ದಾರೆ. ಎಂಇಎಸ್ ಬೆಂಬಲಿತ ಮೂರು ಜನ ಪಾಲಿಕೆ ಸದಸ್ಯರಿಂದ‌ ನಾಡದ್ರೋಹಿ ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: ಭವಾನಿ ರೇವಣ್ಣ ಸ್ಪರ್ಧೆ ಮಾಡೋದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡ್ತಾರೆ: ನಿಖಿಲ್

ರವಿ ಸಾಳುಂಕೆ, ರವಿ ಮಂಡೋಳ್ಕರ್ ಹಾಗೂ ವೈಷಾಲಿ ಭಾತಕಾಂಡೆ ಅವರಿಂದ ನಾಡದ್ರೋಹಿ ಘೋಷಣೆ ಕೂಗಲಾಗಿದ್ದು, ಉಪಮೇಯರ್ ಸ್ಥಾನ ಹಿಂದುಳಿದ ವರ್ಗ ಬಿಗೆ ಮೀಸಲು ಹಿನ್ನೆಲೆ ಎಂಇಎಸ್ ಬೆಂಬಲಿತ ಅಭ್ಯರ್ಥಿಯಾಗಿ ವೈಷಾಲಿ ಭಾತಕಾಂಡೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪದೇ ಪದೇ ಭಾಷೆ ಗಡಿ ವಿಚಾರವನ್ನು ‌ಮುಂದಿಟ್ಟುಕೊಂಡ ಎಂಇಎಸ್ ನಾಯಕರು ಕನ್ನಡಿಗರನ್ನು ಕೆಣಕುವ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಭವಾನಿ ರೇವಣ್ಣ ಸ್ಪರ್ಧೆ ಮಾಡೋದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡ್ತಾರೆ: ನಿಖಿಲ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027890 0 0 0
<![CDATA[ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್ ವರ್ಮಾ ನಿಧನ]]> https://publictv.in/veteran-artist-bks-verma-passed-away/ Mon, 06 Feb 2023 05:53:33 +0000 https://publictv.in/?p=1027894 ರ್ನಾಟಕದ ಪ್ರಸಿದ್ಧ ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್ ವರ್ಮಾ ನಿಧನರಾಗಿದ್ದಾರೆ. ಆರೋಗ್ಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ಮೂರು ತಿಂಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ 8.20ಕ್ಕೆ ಹೆಬ್ಬಾಳ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

76ರ ವಯಸ್ಸಿನ ವರ್ಮಾ ಪರಿಸರ, ಸಾಮಾಜಿಕ ಸಮಸ್ಯೆಗಳ ಬಗ್ಗೆ ಚಿತ್ರ ಬರೆಯುವ ಮೂಲಕ ಎಲ್ಲರ ಗಮನಸೆಳೆದಿದ್ದರು. ಭುವನೇಶ್ವರಿ, ವೃಕ್ಷದಲ್ಲಿ ಡಾ.ರಾಜ್ ಕುಮಾರ್ ಸೇರಿದಂತೆ ಹಲವು ಚಿತ್ರಗಳು ಇವರಿಗೆ ಹೆಚ್ಚೆಚ್ಚು ಜನಪ್ರಿಯತೆಯನ್ನು ತಂದುಕೊಟ್ಟಿದ್ದವು. ಅನೇಕ ಶಿಬಿರಗಳನ್ನು ಆಯೋಜನೆ ಮಾಡುವ ಮೂಲಕ ಅವರು ಚಿತ್ರ ಕಲಾವಿದರನ್ನು ತಯಾರಿ ಮಾಡಿದ್ದರು. ಇದನ್ನೂ ಓದಿ: ಪೊಲೀಸ್‌ ಲಾಠಿ ಏಟಿನಿಂದ ತಪ್ಪಿಸಿಕೊಳ್ಳಲು ರ‍್ಯಾಪರ್‌ನನ್ನು ತಳ್ಳಿ ಬೀಳಿಸಿದ ಫ್ಯಾನ್‌

ಬಿಕೆಸ್ ವರ್ಮಾ ಕಲೆಯನ್ನು ಅರಸಿಕೊಂಡು ಅನೇಕ ಪ್ರಶಸ್ತಿ, ಪುರಸ್ಕಾರಗಳು ಬಂದಿವೆ. ಅವರ ಸಾಧನೆಗೆ ಲಲಿತಾ ಅಕಾಡೆಮಿ ಪ್ರಶಸ್ತಿ,  ರಾಜ್ಯೋತ್ಸವ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ರಾಜೀವ್ ಗಾಂಧಿ ಪ್ರಶಸ್ತಿ ಲಭಿಸಿದ್ದವು. ಬೆಂಗಳೂರು ವಿವಿ ಯಿಂದ 2011ರಲ್ಲಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. 6ನೇ ವಯಸ್ಸಿಗೆ ಹವ್ಯಾಸವಾಗಿ ರೇಖಾಚಿತ್ರ ಪ್ರಾರಂಭಿಸಿದ್ದ ಅವರು, ನಿರಂತರವಾಗಿ ಆರೇಳು ದಶಕಗಳ ಕಾಲ ಚಿತ್ರಕಲೆಯಲ್ಲೇ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ತಂದೆ ಕೃಷ್ಣಮಾಚಾರ್ಯರು ಸಂಗೀತಗಾರರಾಗಿದ್ದರು, ತಾಯಿ ಜಯಲಕ್ಷ್ಮೀ ಚಿತ್ರಕಲಾವಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027894 0 0 0
<![CDATA[ಸ್ವಕ್ಷೇತ್ರದ ಗ್ರಾಮಸ್ಥರಿಂದ ಸಚಿವರಿಗೆ ತರಾಟೆ - ಕಕ್ಕಾಬಿಕ್ಕಿಯಾದ ಹಾಲಪ್ಪ ಆಚಾರ್‌]]> https://publictv.in/shortage-of-teachers-in-government-schools-villagers-angry-against-minister-halappa-achar/ Mon, 06 Feb 2023 06:53:47 +0000 https://publictv.in/?p=1027902 ಕೊಪ್ಪಳ: ಸರ್ಕಾರಿ ಶಾಲೆಯಲ್ಲಿ (Government School) ಶಿಕ್ಷಕರ (Teacher) ಕೊರತೆ ಹಿನ್ನೆಲೆಯಲ್ಲಿ ಸಚಿವ ಹಾಲಪ್ಪ ಆಚಾರ್‌ಗೆ (Halappa Achar) ಗ್ರಾಮಸ್ಥರು ತರಾಟೆ ತೆಗೆದುಕೊಂಡಿದ್ದಾರೆ.

ಕೊಪ್ಪಳ (Koppala) ಜಿಲ್ಲೆಯ ಯಲಬುರ್ಗಾ ತಾಲೂಕಿನ ಚೌಡಾಪೂರ ಗ್ರಾಮದಲ್ಲಿ ಘಟನೆ ನಡೆದಿದೆ. ಕಳೆದ 5 ವರ್ಷದಿಂದ ಶಾಲೆಯಲ್ಲಿ ಖಾಯಂ ಶಿಕ್ಷಕರಿಲ್ಲದೇ, ಕೇವಲ ಅತಿಥಿ ಶಿಕ್ಷಕರಿಂದ ಶಾಲೆ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಅನೇಕ ಬಾರಿ ಯಲಬುರ್ಗಾ ಶಾಸಕರಾದ ಸಚಿವ ಆಚಾರ್‌ಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಆದರೆ, ಗ್ರಾಮಸ್ಥರ ಮನವಿಗೆ ಹಾಲಪ್ಪ ಆಚಾರ್‌ ಕಿವಿಕೊಟ್ಟಿಲ್ಲ‌. ಈ ಹಿನ್ನೆಲೆಯಲ್ಲಿ ಸಚಿವ ಹಾಲಪ್ಪ ಆಚಾರ್‌ಗೆ ಗ್ರಾಮಸ್ಥರು ತರಾಟೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಮೋದಿ ಆಗಮನ ಎಫೆಕ್ಟ್-‌ ಗುಂಡಿ ಮುಕ್ತ ಭಾಗ್ಯ..!

ಘಟನೆಯ ಕುರಿತು ಕೂಡಲೇ ಎಚ್ಚೆತ್ತ ಸಚಿವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಫೋನ್ ಮಾಡಿ ಶಿಕ್ಷರನ್ನು ನಿಯೋಜನೆ ಮಾಡುವಂತೆ ಹೇಳಿದ್ದು, ಇದಕ್ಕೆ ಸುಮ್ಮನಾಗದ ಜನರು ಮತ್ತೇ ಸಚಿವ ಆಚಾರ್ ವಿರುದ್ಧ ಗರಂ ಆಗಿದ್ದು,‌ ನಮಗೆ ನಿಯೋಜನೆ ಬೇಡ, ಖಾಯಂ ಶಿಕ್ಷಕರನ್ನು ನೇಮಿಸಿ ಎಂದು ಒತ್ತಾಯಿಸಿದ್ದಾರೆ. ಗ್ರಾಮಸ್ಥರ ಆಕ್ರೋಶ ಕಂಡು ಕಕ್ಕಾಬಿಕ್ಕಿಯಾದ ಸಚಿವ ಹಾಲಪ್ಪ ಆಚಾರ್ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಇದನ್ನೂ ಓದಿ: ಬೆಳಗಾವಿ ಮಹಾನಗರ ಪಾಲಿಕೆ ಮುಂದೆ MES ಸದಸ್ಯರ ನಾಡದ್ರೋಹಿ ಘೋಷಣೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027902 0 0 0
<![CDATA[ನಾವು ಅಡುಗೆ ಮಾಡುತ್ತಿದ್ದೇವೆ, ಅವರು ಬಡಿಸೋಕೆ ಬರುತ್ತಿದ್ದಾರೆ: ಸಿದ್ದರಾಮಯ್ಯ]]> https://publictv.in/siddaramaiah-lashesh-out-at-bjp-in-kalaburagi/ Mon, 06 Feb 2023 06:25:59 +0000 https://publictv.in/?p=1027907 ಕಲಬುರಗಿ: ನಾವು ಅಡುಗೆ ಮಾಡುತ್ತಿದ್ದೇವೆ, ಅವರು ಬಡಿಸೋಕೆ ಬರುತ್ತಿದ್ದಾರೆ. ಬಿಜೆಪಿಯಲ್ಲಿ ಯಾರು ನಾಯಕತ್ವ ಇಲ್ಲ. ಅದಕ್ಕೆ ಮೋದಿ ಅವರನ್ನು ಕರೆತರುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರವಾಸ ವಿಚಾರ ಸಂಬಂಧ ಮಾತನಾಡಿ, ನಾವು ಮಾಡಿದ ಕೆಲಸಕ್ಕೆ ಅವರು ಚಾಲನೆ ನೀಡುತ್ತಾರೆ. ನಮ್ಮ ಯುಪಿಎ ಸರ್ಕಾರದ ಅವಧಿಯಲ್ಲಿ ಮಾಡಿದ ಕೆಲಸಗಳಿಗೆ ಅವರು ಚಾಲನೆ ನೀಡುತ್ತಿದ್ದಾರೆ. ಈ ಹಿಂದೆಯೂ ಲಂಬಾಣಿ ಜನಾಂಗದವರಿಗೆ ಹಕ್ಕು ಪತ್ರ ನೀಡಿದ್ರು. ಕಂದಾಯ ಗ್ರಾಮ ಘೋಷಣೆ ಮಾಡಿದ್ದು ನಮ್ಮ ಸರ್ಕಾರದ ಅವಧಿಯಲ್ಲಿ. ಈಗ ಪ್ರಧಾನಿ ಮೋದಿ ಹಕ್ಕು ಪತ್ರ ಕೊಟ್ಟರು ಎಂದು ವಾಗ್ದಾಳಿ ನಡೆಸಿದರು.

ಕಾಗೋಡು ತಿಮ್ಮಪ್ಪ (Kagodu Thimmappa) ಅವರು ಕಾನೂನು ಮಂತ್ರಿ ಇದ್ದಾಗ ಕಂದಾಯ ಗ್ರಾಮ ಮಾಡಿದ್ದು. ನಾವು ಕಾನೂನು ತಂದವರು ಹಕ್ಕು ಪತ್ರ ಹಂಚಲು ಮೋದಿ ಅವರನ್ನು ಕರೆತರುತ್ತಿದ್ದಾರೆ. ನಾವು ಅಡುಗೆ ಮಾಡುತ್ತಿದ್ದೇವೆ ಅವರೂ ಬಡಿಸೋಕೆ ಬರುತ್ತಿದ್ದಾರೆ. ಬಿಜೆಪಿಯಲ್ಲಿ ಯಾರೂ ನಾಯಕತ್ವ ಇಲ್ಲ. ಅದಕ್ಕೆ ಮೋದಿ ಅವರನ್ನು ಕರೆತರುತ್ತಿದ್ದಾರೆ ಎಂದರು.

ಏನು ಕೆಲಸ ಮಾಡಿಲ್ಲವಲ್ಲ ರಾಜ್ಯ ಬಿಜೆಪಿ (BJP) ಗೆ ಮೋದಿಯೆ ಬಂಡವಾಳ. ಯಾಕಂದ್ರೆ ಜನ ವಿರೋಧಿ ಸರ್ಕಾರ 40% ಸರ್ಕಾರ ಇದು. ಮೋದಿ ಬಂದ್ರೆ ವೋಟ್ ಬರುತ್ತವೆ ಅಂತಾ ಬಿಜೆಪಿ ಅಂದುಕೊಂಡಿದೆ. ಆದರೆ ಬಿಜೆಪಿಯನ್ನ ಸೋಲಿಸಬೇಕು ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಅಂತಾ ಜನ ಈಗಾಗ್ಲೆ ತೀರ್ಮಾನ ಮಾಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಭವಾನಿ ರೇವಣ್ಣ ಸ್ಪರ್ಧೆ ಮಾಡೋದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡ್ತಾರೆ: ನಿಖಿಲ್

ಇದೇ ವೇಳೆ ಎಚ್‍ಡಿಕೆ ಹೇಳಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಹೇಳಿದ ಎಲ್ಲವನ್ನು ನಾನು ಒಪ್ಪುವುದಿಲ್ಲ. ಆರ್‍ಎಸ್‍ಎಸ್ ಅವರು ತೀರ್ಮಾನ ಮಾಡಿರಬಹುದು. ಆದ್ರೆ ಅವರು ಬಹುಮತ ಬಂದ್ರೆ ತಾನೇ ನಿರ್ಧಾರ ಮಾಡೋದು. ಬಿಜೆಪಿಯವರು ಯಾವಾಗ ಬಹುಮತ ಬಂದಿದೆ. 2023 ರಲ್ಲಿ ಬಿಜೆಪಿ 50 ರಿಂದ 60 ಸೀಟು ಬರುತ್ತವೆ ಅಷ್ಟೇ ಎಂದು ಹೇಳಿದರು.

ಸಿದ್ದರಾಮಯ್ಯ ಅವರ ಕೊನೆ ಚುನಾವಣೆ ಅಂತಾ ಅರ್.ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅಶೋಕ್‍ಗಿಂತ ಮೊದಲು ನಾನು ರಾಜಕೀಯಕ್ಕೆ ಬಂದಿದ್ದೇನೆ. ನನಗೆ ಕೊನೆ ಚುನಾವಣೆ ಅಂತಾ ಹೇಳೊದಕ್ಕೆ ಅಶೋಕ್‍ಗೆ ಯಾವ ನೈತಿಕತೆ ಇದೆ..?. ನಾನು 45 ವರ್ಷಗಳಿಂದ ರಾಜಕೀಯದಲ್ಲಿ ಇರೋದು. ಪಾಪ ಯಡಿಯೂರಪ್ಪನಿಗೆ ಬಿಜೆಪಿಯವರು ಅನ್ಯಾಯ ಮಾಡಿರೋದು. ಯಡಿಯೂರಪ್ಪ (BS Yediyurappa) ಮನೆಗೆ ಕಳುಹಿಸಿ ಬೊಮ್ಮಾಯಿಯನ್ನ ತಂದರು. ಯಡಿಯೂರಪ್ಪ ಮಗನಿಗೆ ಮಂತ್ರಿ ಸ್ಥಾನ ಕೊಡಬೇಕಾಗುತ್ತದೆ ಅಂತಾ ಮಂತ್ರಿಮಂಡಲ ವಿಸ್ತರಣೆ ಮಾಡಲ್ಲ. ಮುಖ್ಯಮಂತ್ರಿಯ ಎಲ್ಲಾ ಇಲಾಖೆಗಳನ್ನ ಇವನೇ ವಿಜಯೇಂದ್ರ ನೋಡಿಕೊಳ್ಳೋದು ಎಂದು ಟೀಕಿಸಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027907 0 0 0
<![CDATA[`ಅವತಾರ್ ಲುಕ್‌ನಲ್ಲಿ ಮಿಂಚಿದ ನಿವೇದಿತಾ ಗೌಡ]]> https://publictv.in/bigg-boss-niveditha-gowda-avatar-look-viral/ Mon, 06 Feb 2023 06:17:51 +0000 https://publictv.in/?p=1027908 `ಬಿಗ್ ಬಾಸ್' (Bigg Boss) ಮತ್ತು `ಗಿಚ್ಚಿ ಗಿಲಿಗಿಲಿ' (Gichchi Giligili) ಶೋ ಮೂಲ ಮನೆಮಾತಾದ ನಟಿ ನಿವೇದಿತಾ ಮತ್ತೆ ಸುದ್ದಿಯಲ್ಲಿದ್ದಾರೆ. `ಅವತಾರ್' (Avatar) ಸಿನಿಮಾದ ಲುಕ್‌ನಿಂದ ನಿವೇದಿತಾ ಎಂಟ್ರಿ ಕೊಟ್ಟಿರುವ ಫೋಟೋ ಮತ್ತು ವೀಡಿಯೋ ಸಾಮಾಜಿಕ ಸದ್ದು ಮಾಡ್ತಿದೆ.

ಸೋಷಿಯಲ್ ಮೀಡಿಯಾ ಸೆನ್ಸೆಷನಲ್ ಆಗಿರುವ ನಿವೇದಿತಾ ಗೌಡ (Niveditha Gowda) ಸದಾ ಸುದ್ದಿರುತ್ತಾರೆ. ಕಳೆದ ಬಾರಿ ನ್ಯೂಸ್ ಪೇಪರ್ ಅನ್ನೇ ಡ್ರೆಸ್ ಮಾಡಿಕೊಂಡಿದ್ದ ನಟಿ ಈಗ ಅವತಾರ್ ಲುಕ್ ಮೂಲಕ ಹೊಸ ಅವತಾರವೆತ್ತಿದ್ದಾರೆ. ಇದನ್ನೂ ಓದಿ: ಗಾಯಕಿ ವಾಣಿ ಜಯರಾಮ್ ನಿಗೂಢ ಸಾವು : ಮರಣೋತ್ತರ ವರದಿಯಲ್ಲೇನಿದೆ?

ವಿನೋದ್ ಗೊಬ್ಬರಗಾಲ (Vinod Gobbaragala)  ಜೊತೆ ನಿವೇದಿತಾ, ಅವತಾರ್ ಲುಕ್ ಮೂಲಕ ಗಿಚ್ಚಿ ಗಿಲಿಗಿಲಿ-2 ಶೋನಲ್ಲಿ ಕಾಮಿಡಿ ಪ್ರೇಮ ಕಥೆ ಮೂಲಕ ಕಮಾಲ್ ಮಾಡಿದ್ದಾರೆ. ಫೆ.5ರಂದು ಈ ಏಪಿಸೋಡ್ ಪ್ರಸಾರ ಕೂಡ ಆಗಿದೆ. ನಿವಿ ನಟನೆ ಜಡ್ಜ್‌, ಪ್ರೇಕ್ಷಕರಿಗೆ ಇಷ್ಟವಾಗಿದೆ.

`ಅವತಾರ್' ಲುಕ್ ತುಂಬಾ ಮುದ್ದಾಗಿ ಕಾಣಿಸಿಕೊಂಡಿರುವ ನಿವೇದಿತಾ ಅವರ ತೆರೆಹಿಂದಿನ ತಯಾರಿ ಹೇಗಿತ್ತು ಎಂಬುದರ ಝಲಕ್ ಕೂಡ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ನಿವಿ ಪ್ರಯತ್ನಕ್ಕೆ ನೆಟ್ಟಿಗರು ಕೂಡ ಭೇಷ್ ಎಂದಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027908 0 0 0
<![CDATA[ಬೆಳಗಾವಿ ಮೇಯರ್ ಚುನಾವಣೆ- ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಬಿಜೆಪಿ ರಣತಂತ್ರ]]> https://publictv.in/bjp-try-to-win-belagavi-city-corporation-mayor-and-deputy-mayor-election/ Mon, 06 Feb 2023 07:41:24 +0000 https://publictv.in/?p=1027918 ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ (Belagavi City Corporation) ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಬಿಜೆಪಿ ರಣತಂತ್ರ ರೂಪಿಸಿದ್ದು, ಮರಾಠಾ ಸಮುದಾಯದ ಶೋಭಾ ಸೋಮನಾಚೆ ಮೇಯರ್, ರೇಷ್ಮಾ ಪಾಟೀಲ್ ಉಪಮೇಯರ್ ಆಗಿ ಆಯ್ಕೆ ಮಾಡುವ ಸಾಧ್ಯತೆ ಇದೆ.

ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕನ್ನಡ ಭಾಷಿಕ ಸದಸ್ಯರಿಗೆ ಮೇಯರ್ ಸ್ಥಾನ ನೀಡಲು ಕನ್ನಡಪರ ಸಂಘಟನೆಗಳ ಆಗ್ರಹಿಸಿದ್ರೆ ಮತ್ತೊಂದೆಡೆ ಮೇಯರ್ ಸ್ಥಾನಕ್ಕಾಗಿ ಲಿಂಗಾಯತ ಮರಾಠಾ ಸಮುದಾಯ ಮಧ್ಯೆ ಪೈಪೋಟಿ ನಡೆಯುತ್ತಿದೆ. ಸದ್ಯ ಸಭಾನಾಯಕ ಸ್ಥಾನ ಕನ್ನಡ ಭಾಷಿಕ ಸದಸ್ಯ, ಲಿಂಗಾಯತ ಸಮುದಾಯಕ್ಕೆ ಸೇರಿದ್ದು ಮರಾಠಾ ಸಮುದಾಯ ಹಾಗೂ ಮರಾಠಿ ಭಾಷಿಕ ಸದಸ್ಯೆಗೆ ಮೇಯರ್, ಉಪಮೇಯರ್ ಸ್ಥಾನ ಬಹುತೇಕ ಖಚಿತವಾದಂತಿದೆ. ಮರಾಠಾ ಸಮುದಾಯದ ಶೋಭಾ ಸೋಮನಾಚೆ ಮೇಯರ್, ರೇಷ್ಮಾ ಪಾಟೀಲ್ ಉಪಮೇಯರ್ ಆಗಿ ಆಯ್ಕೆ ಸಾಧ್ಯತೆ ಇದೆ.

ಮೇಯರ್, ಉಪಮೇಯರ್ ಆಯ್ಕೆಗೂ ಮುನ್ನವೇ ಸಭಾನಾಯಕನ ಆಯ್ಕೆ ಮಾಡಲಾಗಿದ್ದು ಮಹಾನಗರ ಪಾಲಿಕೆಯ 36ನೇ ವಾರ್ಡ್ ಸದಸ್ಯ ರಾಜಶೇಖರ ಡೋಣಿ ಸಭಾನಾಯಕರನ್ನಾಗಿ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪಾಲಿಕೆಯ ಸಭಾನಾಯಕನ ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: ಸ್ವಕ್ಷೇತ್ರದ ಗ್ರಾಮಸ್ಥರಿಂದ ಸಚಿವರಿಗೆ ತರಾಟೆ – ಕಕ್ಕಾಬಿಕ್ಕಿಯಾದ ಹಾಲಪ್ಪ ಆಚಾರ್‌

ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದ್ದು ಬೆಳಗಾವಿಯ ಸಂಕಮ್ ಹೋಟೆಲ್‍ನಲ್ಲಿ ನಡೆದ ಸಭೆಯಲ್ಲಿ ಒಮ್ಮತದ ಅಭ್ಯರ್ಥಿ ಆಯ್ಕೆಯ ಕಸರತ್ತು ನಡೆಸಲಾಗಿದೆ. ಇದನ್ನೂ ಓದಿ: ನಾವು ಅಡುಗೆ ಮಾಡುತ್ತಿದ್ದೇವೆ, ಅವರು ಬಡಿಸೋಕೆ ಬರುತ್ತಿದ್ದಾರೆ: ಸಿದ್ದರಾಮಯ್ಯ

ಮುಂಚೆ ಭಾಷಾ ಆಧಾರಿತ ಚುನಾವಣೆ ನಡೆದು ಎಂಇಎಸ್ ಗೆಲುವು ಸಾಧಿಸುತ್ತ ಬಂದಿತ್ತು. ಇದೇ ಮೊದಲ ಬಾರಿ ಪಕ್ಷದ ಚಿಹ್ನೆ ಮೇಲೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆದಿತ್ತು.58 ಸದಸ್ಯರ ಪೈಕಿ 35 ಸ್ಥಾನಗಳಲ್ಲಿ ಬಿಜೆಪಿ ಗೆದ್ದಿದೆ.2021ರ ಸೆ.3ರಂದು ಚುನಾವಣೆ ನಡೆದು ಸೆ.6ಕ್ಕೆ ಫಲಿತಾಂಶ ಬಂದಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027918 0 0 0
<![CDATA[ಬೆಂಗಳೂರಿಗೆ ಬಂದಿಳಿದ ಮೋದಿ]]> https://publictv.in/pm-narendra-modi-arrives-at-biec/ Mon, 06 Feb 2023 06:38:03 +0000 https://publictv.in/?p=1027920 ಬೆಂಗಳೂರು: ವಿವಿಧ ಕಾರ್ಯಕ್ರಮಗಳ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ (Bengaluru) ಅವರು ಬೆಂಗಳೂರಿಗೆ ಬಂದಿಳಿದಿದ್ದಾರೆ.

ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಕೇಂದ್ರ ತೈಲ ಖಾತೆ ಸಚಿವ ಹರಿದೀಪ್ ಸಿಂಗ್ ಪುರಿ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಿದರು. ಇದನ್ನೂ ಓದಿ: ಮೋದಿ ಆಗಮನ ಎಫೆಕ್ಟ್-‌ ಗುಂಡಿ ಮುಕ್ತ ಭಾಗ್ಯ..!

ಬೆಂಗಳೂರು ಹೊರವಲಯ ನೆಲಮಂಗಲದ ಮಾದವಾರದ ಬಿಐಇಸಿಯಲ್ಲಿ, ಇಂಡಿಯಾ ಎನರ್ಜಿ ವೀಕ್ 2023ಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಇನ್ನೂ ಬೆಂಗಳೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾದ ಬಳಿಕ ತುಮಕೂರಿಗೆ (Tumkuru) ಭೇಟಿ ನೀಡಲಿದ್ದಾರೆ. ಇದನ್ನೂ ಓದಿ: ಬೆಳಗಾವಿ ಮಹಾನಗರ ಪಾಲಿಕೆ ಮುಂದೆ MES ಸದಸ್ಯರ ನಾಡದ್ರೋಹಿ ಘೋಷಣೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027920 0 0 0
<![CDATA[`ಆರ್‌ಆರ್‌ಆರ್' ಸಕ್ಸಸ್ ನಂತರ ಮುಂದಿನ ಚಿತ್ರದ ಬಗ್ಗೆ ಜ್ಯೂ.ಎನ್‌ಟಿಆರ್ ಪ್ರತಿಕ್ರಿಯೆ]]> https://publictv.in/actor-jr-ntr-new-update/ Mon, 06 Feb 2023 06:56:11 +0000 https://publictv.in/?p=1027923 ಟಾಲಿವುಡ್ (Tollywood) ನಟ ಜ್ಯೂ.ಎನ್‌ಟಿಆರ್ (Jr.ntr) ಸದ್ಯ `ಆರ್‌ಆರ್‌ಆರ್' ಸಿನಿಮಾ ಸಕ್ಸಸ್ ಖುಷಿಯಲ್ಲಿದ್ದಾರೆ. ತಮ್ಮ ಮುಂದಿನ ಸಿನಿಮಾ ಬಗ್ಗೆ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದ್ದಾರೆ. ಇದೀಗ ತಮ್ಮ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಬಿಗ್ ಅಪ್‌ಡೇಟ್ ನೀಡಿದ್ದಾರೆ. ಇದನ್ನೂ ಓದಿ: ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್ ವರ್ಮಾ ನಿಧನ

ನಟ ತಾರಕ್ ಸಿನಿಮಾ ಬಗ್ಗೆ ಯಾವುದೇ ಅಪ್‌ಡೇಟ್ ಸಿಗದೇ ಇದ್ದ ಅಭಿಮಾನಿಗಳಿಗೆ ಈಗ ಗುಡ್ ನ್ಯೂಸ್‌ವೊಂದನ್ನ ನೀಡಿದ್ದಾರೆ. ಇತ್ತೀಚಿಗೆ ಸಹೋದರ ನಂದಮೂರಿ ಕಲ್ಯಾಣ್ ರಾಮ್ (Kalyan Ram) ಮತ್ತು ಕನ್ನಡತಿ ಆಶಿಕಾ (Ashika) ನಟನೆಯ ಹೊಸ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಎಂಟ್ರಿ ಕೊಟ್ಟಿದ್ದರು. ಚಿತ್ರತಂಡಕ್ಕೆ ಶುಭಹಾರೈಸಿದ್ದರು. ಈ ವೇಳೆ ನಿಮ್ಮ ಮುಂದಿನ ಸಿನಿಮಾ ಬಗ್ಗೆ ಹೇಳಿ ಎಂದು ತಾರಕ್‌ಗೆ ಫ್ಯಾನ್ಸ್ ಕೂಗಿ ಕೇಳಿದ್ದಾರೆ. ಈ ವೇಳೆ ನಟ ಕೂಡ ರಿಯಾಕ್ಟ್ ಮಾಡಿದ್ದಾರೆ.

ದಯವಿಟ್ಟು ಅರ್ಥ ಮಾಡಿಕೊಳ್ಳಿ. ಯಾವುದಾದರೂ ಸಿನಿಮಾ ಅಪ್‌ಡೇಟ್ ಇದ್ದರೆ ನಾವೇ ಕೊಡುತ್ತದೆ. ಒಳ್ಳೆಯ ಸುದ್ದಿ ಕೋಡೋಣ. ಯಾಕಂದರೆ ನೀವು ನಮಗೆ ಮುಖ್ಯ. ಆದರೆ ಒತ್ತಡ ಹಾಕಬೇಡಿ. ಏನೋ ಒಂದು ಅಪ್‌ಡೇಟ್ ಕೊಟ್ಟರೆ ನೀವು ಸುಮ್ಮನಿರುತ್ತೀರಾ. ಮತ್ತೆ ಚಿತ್ರತಂಡವನ್ನು ಬೈಯುತ್ತೀರಾ. ಈಗ ನಮ್ಮ ಚಿತ್ರರಂಗಕ್ಕೆ ಈಗ ಗ್ಲೋಬ್‌ನಲ್ಲಿ ಬಹಳ ಎತ್ತರದಲ್ಲಿದೆ. ಸಿನಿಮಾ ಮಾಡಬೇಕು ಅಂದ್ರೆ ಬಹಳ ಶ್ರಮ ಹಾಕಬೇಕು ಹಾಗೆಯೇ ತಕ್ಕ ಪ್ರತಿಫಲ ಸಿಗಬೇಕು. ಇದು ನನ್ನ ವಿನಂತಿ ಅಷ್ಟೇ. ದಯವಿಟ್ಟು ನಿರ್ಮಾಪಕರ ಮೇಲೆ ಅಪ್‌ಡೇಟ್, ಅಪ್‌ಡೇಟ್ ಅಂತ ಒತ್ತಡ ಹಾಕಬೇಡಿ.

ಇವತ್ತು ನಾನು ಹೇಳುತ್ತಿದ್ದೇನೆ. ನನ್ನ ಮುಂದಿನ ಸಿನಿಮಾ ಕುರಿತು. ಇದೇ ತಿಂಗಳು ಸಿನಿಮಾ ಸೆಟ್ಟೇರಲಿದೆ. ಮುಂದಿನ ತಿಂಗಳು ಚಿತ್ರೀಕರಣ ಶುರುವಾಗಲಿದೆ. ಮುಂದಿನ ವರ್ಷ ಏಪ್ರಿಲ್ 5ರಂದು ಸಿನಿಮಾ ರಿಲೀಸ್ ಮಾಡುತ್ತೇವೆ ಎಂದು ನಟ ತಾರಕ್ ಹೇಳಿದ್ದಾರೆ. ಸದ್ಯ ಕೊರಟಾಲ ಶಿವ (Kortala Shiva) ಜೊತೆ ಜ್ಯೂ.ಎನ್‌ಟಿಆರ್ (Jr.ntr) ಸಿನಿಮಾ ಮಾಡ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027923 0 0 0
<![CDATA[ಅದಾನಿ ವಿಚಾರದಲ್ಲಿ ತೀವ್ರವಾದ ಪ್ರತಿಪಕ್ಷಗಳ ಪ್ರತಿಭಟನೆ - ಮತ್ತೆ ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ]]> https://publictv.in/opposition-mps-protest-in-parliament-on-adani-issue-postponement-of-lok-sabha-and-rajya-sabha-proceedings-again/ Mon, 06 Feb 2023 07:12:23 +0000 https://publictv.in/?p=1027929 ನವದೆಹಲಿ: ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ಮಧ್ಯಾಹ್ನ ಎರಡು ಗಂಟೆಗೆ ಮುಂದೂಡಿಕೆಯಾಗಿದೆ. ಅದಾನಿ (Adani) ವಿಚಾರದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ ತೀವ್ರವಾದ ಹಿನ್ನಲೆ ಉಭಯ ಸದನಗಳ ಕಲಾಪವನ್ನು ಮುಂದೂಡಲಾಗಿದೆ.

ಸದನ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ (Congress) ನೇತೃತ್ವದಲ್ಲಿ ಪ್ರತಿಭಟನೆ (Protest) ಆರಂಭಿಸಿದ ವಿಪಕ್ಷಗಳು ಸಂಸತ್ತಿನ ಜಂಟಿ ಸಂಸದೀಯ ಸಮಿತಿ ಅಥವಾ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ನೇತೃತ್ವದಲ್ಲಿ ಅದಾನಿ ಪ್ರಕರಣ ತನಿಖೆಯಾಗಬೇಕು ಮತ್ತು ಈ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದವು. ಸದನದಲ್ಲಿ ಗದ್ದಲ ಹೆಚ್ಚುತ್ತಿದ್ದಂತೆ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭೆ ಅಧ್ಯಕ್ಷ ಜಗದೀಪ್ ಧನಕರ್ ಕಲಾಪವನ್ನು ಮುಂದೂಡಿದರು.

ಇದಕ್ಕೂ ಮುನ್ನ ಎಐಸಿಸಿ ಅಧ್ಯಕ್ಷ ರಾಜ್ಯಸಭೆ ಸಂಸದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೇತೃತ್ವದಲ್ಲಿ ವಿಪಕ್ಷಗಳು ಸಭೆ ನಡೆಸಿದವು. ಸಭೆಯಲ್ಲಿ ಸದನದಲ್ಲಿ ಚರ್ಚೆಗೆ ಅವಕಾಶ ಸಿಗುವವರೆಗೂ ಪ್ರತಿಭಟನೆ ಮುಂದುವರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಉಭಯ ಕಲಾಪಗಳು ಆರಂಭಕ್ಕೂ ಮುನ್ನ ಸಂಸತ್ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಆಗಮಿಸಿದ ನಾಯಕರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ನಾವು ರಾಷ್ಟ್ರಪತಿ ಭಾಷಣದ ಮೇಲೆ ಮಾತನಾಡಲು ಸಿದ್ಧವಿದ್ದೇವೆ. ಅದಕ್ಕೂ ಮುನ್ನ ಅದಾನಿ ಕಂಪನಿಯ ಅಕ್ರಮದ ಬಗ್ಗೆ ಚರ್ಚೆ ಮಾಡಲು ನಾವು ನೋಟಿಸ್ ನೀಡಿದ್ದೇವೆ. ಈ ಬಗ್ಗೆ ವಿವರವಾದ ಚರ್ಚೆ ನಡೆಯಬೇಕಿದೆ. ಆದರೆ ಸರ್ಕಾರ ಈ ಬಗ್ಗೆ ಚರ್ಚಿಸಲು ಮುಂದಾಗದೆ ವಿಷಯವನ್ನು ತಳ್ಳಿ ಹಾಕುವ ಪ್ರಯತ್ನ ಮಾಡುತ್ತಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಸ್ವಕ್ಷೇತ್ರದ ಗ್ರಾಮಸ್ಥರಿಂದ ಸಚಿವರಿಗೆ ತರಾಟೆ – ಕಕ್ಕಾಬಿಕ್ಕಿಯಾದ ಹಾಲಪ್ಪ ಆಚಾರ್‌

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಶಿ (Pralhad Joshi), ಅದಾನಿ ಗ್ರೂಪ್ ವಿಷಯಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ, ವಿಪಕ್ಷಗಳ ಬಳಿ ಬೇರೆ ಯಾವುದೇ ವಿಷಯಗಳಲ್ಲಿ ಹೀಗಾಗಿ ಸದನದ ಸಮಯ ವ್ಯರ್ಥ ಮಾಡುತ್ತಿವೆ ಎಂದು ಆರೋಪಿಸಿದರು. ಇದನ್ನೂ ಓದಿ: ನಾವು ಅಡುಗೆ ಮಾಡುತ್ತಿದ್ದೇವೆ, ಅವರು ಬಡಿಸೋಕೆ ಬರುತ್ತಿದ್ದಾರೆ: ಸಿದ್ದರಾಮಯ್ಯ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027929 0 0 0
<![CDATA[ಕ್ರಿಕೆಟಿಗ ಶಿಖರ್ ಧವನ್ ಭೇಟಿಯಾದ ಕಿಚ್ಚ ಸುದೀಪ್]]> https://publictv.in/actor-kiccha-sudeep-meet-team-india-cricketer-shikhar-dhawan/ Mon, 06 Feb 2023 07:23:51 +0000 https://publictv.in/?p=1027930 ಸ್ಯಾಂಡಲ್‌ವುಡ್‌ನ (Sandalwood) ಸೂಪರ್ ಸ್ಟಾರ್ ಕಿಚ್ಚ ಸುದೀಪ್ (Kiccha Sudeep), ಕ್ರಿಕೆಟಿಗ ಶಿಖರ್ ಧವನ್ (Shikhar Dhawan) ಅವರನ್ನು ಭೇಟಿ ಮಾಡಿದ್ದಾರೆ. ಭೇಟಿಯಾದ ಕ್ಷಣಗಳ ಫೋಟೋ ಹಂಚಿಕೊಂಡು, ಶಿಖರ್‌ಗೆ ನಟ ಶುಭಹಾರೈಸಿದ್ದಾರೆ.

ಅಭಿನಯ ಚಕ್ರವರ್ತಿ ಸುದೀಪ್ ಇತ್ತೀಚಿಗೆ ಕರ್ನಾಟಕ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (Kcc) ವಿಚಾರವಾಗಿ ಸುದ್ದಿಯಲ್ಲಿದ್ದರು. ಈ ಬೆನ್ನಲ್ಲೇ ಕ್ರಿಕೆಟಿಗ ಶಿಖರ್ ಧವನ್ ಅವರನ್ನ ಸುದೀಪ್ ಭೇಟಿ ಮಾಡಿದ್ದಾರೆ. ಇದನ್ನೂ ಓದಿ: `ಆರ್‌ಆರ್‌ಆರ್’ ಸಕ್ಸಸ್ ನಂತರ ಮುಂದಿನ ಚಿತ್ರದ ಬಗ್ಗೆ ಜ್ಯೂ.ಎನ್‌ಟಿಆರ್ ಪ್ರತಿಕ್ರಿಯೆ

 
View this post on Instagram
 

A post shared by KicchaSudeepa (@kichchasudeepa)

ಎಡಗೈ ಬ್ಯಾಟ್ಸ್‌ಮೆನ್ ಶಿಖರ್ ಜೊತೆಗಿನ ಫೋಟೋ ಹಂಚಿಕೊಂಡು ಎಂತಹ ಅದ್ಭುತ ಮತ್ತು ಪರಿಪೂರ್ಣ ರಾತ್ರಿ. ಮುಂಬರುವ ಐಪಿಎಲ್‌ಗೆ ನನ್ನ ಸಹೋದರನಿಗೆ ಶುಭಾಶಯಗಳು ಎಂದು ಕಿಚ್ಚ ಸುದೀಪ್ (Kiccha Sudeep) ವಿಶ್ ಮಾಡಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನೂ 2023ರ IPLಗಾಗಿ ಆಡಲು ಶಿಖರ್ ಧವನ್ ಸಿದ್ಧತೆಯಲ್ಲಿದ್ದಾರೆ. IPL ನಲ್ಲಿ ಅಬ್ಬರಿಸಲು ಶಿಖರ್ ರೆಡಿಯಾಗಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027930 0 0 0
<![CDATA[ಕ್ಲಾಸ್ ನಲ್ಲಿ ಫಸ್ಟ್ ಬೆಂಚು, ಮ್ಯಾಥ್ಸ್ ನಲ್ಲಿ ಲಾಸ್ಟು ಎಂದ ನಟಿ ಐಶಾನಿ ಶೆಟ್ಟಿ]]> https://publictv.in/actress-aishani-shetty-got-first-bench-in-class-and-lost-in-maths/ Mon, 06 Feb 2023 07:22:08 +0000 https://publictv.in/?p=1027932 ಹೊಂದಿಸಿ ಬರೆಯಿರಿ ಸಿನಿಮಾದ ಮೂಲಕ ಸಾಕಷ್ಟು ಹೆಸರು ಮಾಡುತ್ತಿರುವ ನಟಿ ಐಶಾನಿ ಶೆಟ್ಟಿ, ತಮ್ಮ ಕಾಲೇಜು ದಿನಗಳನ್ನು ನೆನಪು ಮಾಡಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಅವರು ತಮ್ಮ ಸ್ಕೂಲ್ ಮತ್ತು ಕಾಲೇಜು ದಿನಗಳ ಕುರಿತು ಮನಬಿಚ್ಚಿ ಮಾತನಾಡಿದ್ದಾರೆ. ಅದರಲ್ಲೂ ತಮಗೆ ಮ್ಯಾಥ್ಸ್ ಸಬ್ಜೆಕ್ಟ್ ಅಂದ್ರೆ ತುಂಬಾ ಕಷ್ಟವೆಂದೂ ಹೇಳಿಕೊಂಡಿದ್ದಾರೆ.

‘ತುಂಟಾಟ ಮಾಡುವುದರಲ್ಲಿ ಹೆಸರುವಾಸಿ ಲಾಸ್ಟ್ ಬೆಂಚ್ ಸ್ಟೂಡೆಂಟ್. ಆದರೆ, ಏನು ಮಾಡೋದು? ಓದಿದ್ದು‌ ತಲೆಗೆ ಹೋಗ್ಬೇಕು ಅಂತ ನಾನು ಫಸ್ಟ್ ಬೆಂಚ್ ಸ್ಟೂಡೆಂಟ್ ಆದೆ’ ಎಂದು ಪೀಣ್ಯಾದ ಆರ್.ಎನ್.ವಿ.ಕೆ ಪಿಯು ಕಾಲೇಜು ವಿದ್ಯಾರ್ಥಿಗಳ ‌ ಜೊತೆ ತಮ್ಮ ಸ್ಟೂಡೆಂಟ್ ದಿನಗಳ‌ ನೆನಪಿನ ಬುತ್ತಿಯನ್ನು ಐಶಾನಿ ಹಂಚಿಕೊಂಡಿದ್ದಾರೆ.‌ ಹೆಣ್ಣುಮಕ್ಕಳು ಹಣಕಾಸಿನ‌ ವಿಚಾರದಲ್ಲಿ ಬೇರೆ ಯಾರಿಗೂ ಡಿಪೆಂಡ್ ಆಗ್ಬೇಡಿ, ಇಂಡಿಪೆಂಡೆಂಟ್ ಆಗಿ ಬದುಕಿ, ನಿಮ್ಮ ಜೀವನದ ಜವಾಬ್ದಾರಿಯನ್ನು ನೀವೇ ಹೊತ್ತಿಕೊಳ್ಳಿ ಎಂದು ಅವರು ಸಲಹೆಯನ್ನೂ ನೀಡಿದ್ದಾರೆ. ಇದನ್ನೂ ಓದಿ: ಗಾಯಕಿ ವಾಣಿ ಜಯರಾಮ್ ನಿಗೂಢ ಸಾವು : ಮರಣೋತ್ತರ ವರದಿಯಲ್ಲೇನಿದೆ?

ಮುಂದುವರೆದು ಮಾತನಾಡಿರುವ ಅವರು, ‘ಪರೀಕ್ಷೆಯಲ್ಲಿ ಕಡಿಮೆ ಅಂಕ‌ ಬಂತು ಅಂತ ತಪ್ಪು ನಿರ್ಧಾರ ತೆಗೆದುಕೊಳ್ಳಬೇಡಿ. ನಿಮ್ಮನ್ನು ಮತ್ತೊಬ್ಬರಿಗೆ ಕಂಪೇರ್ ಮಾಡಿಕೊಳ್ಳಬೇಡಿ. ನಿಮ್ಮ ಪ್ರತಿಭೆ ಏನು ಅಂತ ಚಿಂತಿಸಿ. ಆ‌ ಕಡೆ ಹೆಜ್ಜೆ ಹಾಕಿ. ಸೋತಾಗ ತಲೆಕೆಡಿಸಿಕೊಂಡು ನಾನು ಸೋತೆ, ಅವರು ಗೆದ್ದರು ಅಂತ ಚಿಂತಿಸುವ ಅವಶ್ಯಕತೆ ಇಲ್ಲ. ಮತ್ತೊಮ್ಮೆ ಪ್ರಯತ್ನ ಮಾಡಿ. ಗೆಲುವು ನಿಮ್ಮದಾಗುತ್ತದೆ’ ಎಂದು ಅವರು ಆರ್.ಎನ್.ವಿ.ಕೆ ದ್ವಿತೀಯ ಪಿಯು ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರ‌ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ, ವಿದ್ಯಾರ್ಥಿಗಳಿಗೆ ಮಾನಸಿಕ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

ನಂತರ ಪ್ರತಿಭಾವಂತ ಮಕ್ಕಳಿಗೆ ಪ್ರಶಸ್ತಿ ವಿತರಣೆ ಮಾಡಿ, ತಮ್ಮಿಷ್ಟದ ಹಾಡು ಹಾಡುವುದರ ಮೂಲಕವೂ ಅವರ ರಂಜಿಸಿದ್ದಾರೆ. ಮಕ್ಕಳ ಜೊತೆ ಫೋಟೋಗೆ ಪೊಸ್ ಕೊಟ್ಟಿದ್ದಾರೆ. ಕಾಲೇಜಿನ ಕಾರ್ಯದರ್ಶಿ ಭರತ್ ಕುಮಾರ್ ಹಾಗೂ ಪ್ರಾಂಶುಪಾಲರು ಈ ಸಂದರ್ಭದಲ್ಲಿ  ಉಪಸ್ಥಿತರಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027932 0 0 0
<![CDATA[ಅದಾನಿ ವಿರುದ್ಧ ತನಿಖೆಗೆ ಆಗ್ರಹಿಸಿ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರತಿಭಟನೆ]]> https://publictv.in/congress-protests-in-many-states-demanding-investigation-against-adani/ Mon, 06 Feb 2023 07:50:07 +0000 https://publictv.in/?p=1027948 ನವದೆಹಲಿ : ಅದಾನಿ ಕಂಪನಿಗಳ ಬಗ್ಗೆ ಹಿಂಡೆನ್‌ಬರ್ಗ್ ನೀಡಿದ ವರದಿ ಆಧರಿಸಿ ಸಂಸತ್ತಿನ ಜಂಟಿ ಸಂಸದೀಯ ಸಮಿತಿಯಿಂದ ತನಿಖೆಯಾಗಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ದೇಶದ್ಯಾಂತ ಪ್ರತಿಭಟನೆ ಆರಂಭಿಸಿದ್ದಾರೆ.

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳ ಮನವಿ ಮಾಡಿದ್ದು, ಅವಕಾಶ ಸಿಗದ ಹಿನ್ನೆಲೆಯಲ್ಲಿ ದೇಶದ್ಯಾಂತ ಎಸ್‌ಬಿಐ ಮತ್ತು ಎಲ್‌ಐಸಿ ಕಚೇರಿಗಳ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಕರೆ ನೀಡಿತ್ತು.

ಪಕ್ಷದ ಮುಖಂಡರ ಸೂಚನೆ ಮೇರೆಗೆ ಜಮ್ಮು ಕಾಶ್ಮೀರ (Jammu Kashmir), ದೆಹಲಿ (New Delhi), ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ (Congress) ಕಾರ್ಯಕರ್ತರು ಪ್ರತಿಭಟನೆ (Protest) ಆರಂಭಿಸಿದ್ದಾರೆ. ಚೆನ್ನೈನ (Chennai) ಜಿ.ಪಿ ರಸ್ತೆಯಲ್ಲಿರುವ ಎಲ್‌ಐಸಿ ದಕ್ಷಿಣ ವಲಯ ಕಚೇರಿಯ ಮುಂದೆ, ಮುಂಬೈನ (Mumbai) ಎಸ್‌ಬಿಐ ಬ್ಯಾಂಕ್ ಮುಂಭಾಗದಲ್ಲಿ ಪ್ರತಿಭಟನೆಗಳು ಆರಂಭಗೊಂಡಿವೆ. ಇದನ್ನೂ ಓದಿ: ಸ್ವಕ್ಷೇತ್ರದ ಗ್ರಾಮಸ್ಥರಿಂದ ಸಚಿವರಿಗೆ ತರಾಟೆ – ಕಕ್ಕಾಬಿಕ್ಕಿಯಾದ ಹಾಲಪ್ಪ ಆಚಾರ್‌

ಜಮ್ಮುದಲ್ಲೂ ಪ್ರತಿಭಟನೆ ತೀವ್ರಗೊಂಡಿದ್ದು, ಬ್ಯಾರಿಕೇಡ್‌ಗಳನ್ನು ಒಡೆದು ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. ಇನ್ನು ದೆಹಲಿಯಲ್ಲೂ ಎನ್‌ಎಸ್‌ಯು‌ಐ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲೂ (Karnataka) ಪ್ರತಿಭಟನೆ ಬಿಸಿ ಮುಟ್ಟಿದ್ದು ಕೈ ನಾಯಕರು ಬೆಂಗಳೂರಿನಲ್ಲಿ (Bengaluru) ಪ್ರತಿಭಟನೆ ನಡೆಸಿದ್ದಾರೆ.

ಅದಾನಿ (Gautam Adani) ದೊಡ್ಡ ಮಟ್ಟದ ಅಕ್ರಮ ನಡೆಸಿದ್ದಾರೆ. ಎಸ್‌ಬಿಐ ಮತ್ತು ಎಲ್‌ಐಸಿಯಂತಹ ಸಾರ್ವಜನಿಕ ಸಂಸ್ಥೆಗಳು ಅದಾನಿ ಕಂಪನಿಗಳಲ್ಲಿ ಹೂಡಿಕೆ ಮಾಡಿದ್ದು, ಜನರು ದೊಡ್ಡ ನಷ್ಟ ಅನುಭವಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಯಬೇಕು ಎಂದು ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ನಾವು ಅಡುಗೆ ಮಾಡುತ್ತಿದ್ದೇವೆ, ಅವರು ಬಡಿಸೋಕೆ ಬರುತ್ತಿದ್ದಾರೆ: ಸಿದ್ದರಾಮಯ್ಯ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027948 0 0 0
<![CDATA[ಹೊರಗಿನ ಪರಿಸ್ಥಿತಿ ಏನೇ ಇರಲಿ, ಆಂತರಿಕವಾಗಿ ಭಾರತ ಗಟ್ಟಿಯಾಗಿದೆ: ಮೋದಿ]]> https://publictv.in/india-which-is-walking-with-the-resolve-to-become-a-developed-nation-has-unprecedented-possibilities-for-the-energy-sector-modi/ Mon, 06 Feb 2023 08:05:37 +0000 https://publictv.in/?p=1027953 ಬೆಂಗಳೂರು: ಅತ್ಯಂತ ವೇಗದಲ್ಲಿ ಬೆಳೆಯುತ್ತಿರುವ ಆರ್ಥಿಕತೆ ಭಾರತದ್ದಾಗಿದೆ. ಹೊರಗಿನ ಪರಿಸ್ಥಿತಿಗಳು ಏನೇ ಇರಲಿ, ಆಂತರಿಕವಾಗಿ ಭಾರತ ಗಟ್ಟಿಯಾಗಿದೆ. ಸದೃಢ ಸರ್ಕಾರ, ನಿರಂತರ ಪರಿವರ್ತನೆ, ತಳಮಟ್ಟದಲ್ಲಿ ಸಾಮಾಜಿಕ ಆರ್ಥಿಕ ಪ್ರಾಬಲ್ಯ ಭಾರತವನ್ನು ಗಟ್ಟಿಯಾಗಿ ಇಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು.

ನೆಲಮಂಗಲ (Nelamangala) ಹತ್ತಿರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ (BIES)ದಲ್ಲಿ ಭಾರತ ಇಂಧನ ಸಪ್ತಾಹ 2023ಕ್ಕೆ ಚಾಲನೆ ನೀಡಿ ಬಳಿಕ ಮಾತನಾಡುತ್ತಾ, ಈಗ ಟರ್ಕಿಯಲ್ಲಿ ಭೂಕಂಪದಿಂದ ಸಾಕಷ್ಟು ನೋವಾಗಿದೆ. ಸಾಕಷ್ಟು ಮಂದಿ ಸಾವನ್ನಪ್ಪಿದ್ದಾರೆ. ಅವರೊಂದಿಗೆ ಎಲ್ಲ ಭಾರತೀಯರು ಜೊತೆಗಿದ್ದೇವೆ ಎಂದು ಹೇಳಿದರು.

https://www.youtube.com/watch?v=UsSEwLA0PIA

ಭಾರತದಲ್ಲಿ ಜಿ-20 ಅಧ್ಯಕ್ಷತೆ ದೊರೆತ ನಂತರ ನಡೆಯುತ್ತಿರುವ ಮೊದಲ ಕಾರ್ಯಕ್ರಮ ಇದಾಗಿದೆ. 21ನೇ ಶತಮಾನದಲ್ಲಿ ವಿಶ್ವದ ಭವಿಷ್ಯವನ್ನು ನಿರ್ಧರಿಸುವಲ್ಲಿ ಇಂಧನ ಕ್ಷೇತ್ರವು ಪ್ರಮುಖ ಪಾತ್ರ ವಹಿಸಲಿದೆ. ಈ ಶಕ್ತಿಯ ಹೊಸ ಸಂಪನ್ಮೂಲಗಳನ್ನು ಅಭಿವೃದ್ಧಿಪಡಿಸುವಲ್ಲಿ ಮತ್ತು ಪರಿವರ್ತನೆಯಲ್ಲಿ ಭಾರತವು ಇಂದು ಪ್ರಬಲವಾದ ಧ್ವನಿಗಳಲ್ಲಿ ಒಂದಾಗಿ ಮಾರ್ಪಟ್ಟಿದೆ ಎಂದರು. ಇದನ್ನೂ ಓದಿ: ಅದಾನಿ ವಿಚಾರದಲ್ಲಿ ತೀವ್ರವಾದ ಪ್ರತಿಪಕ್ಷಗಳ ಪ್ರತಿಭಟನೆ – ಮತ್ತೆ ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ

https://www.youtube.com/watch?v=0dvwAnol8Jc

ಭಾರತದಲ್ಲಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬಲ್ಲ ಸ್ಥಿರ ಸರ್ಕಾರವಿದೆ. ಹೀಗಾಗಿಯೇ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅಭಿವೃದ್ಧಿಗೆ ಪೂರಕವಾಗುವ ಹಲವು ಕ್ರಮಗಳನ್ನು ಜಾರಿಗೆ ತರಲಾಗಿದೆ. ದೇಶದ ಹಳ್ಳಿಹಳ್ಳಿಗಳಿಗೆ ಇಂಟರ್ನೆಟ್ ವ್ಯವಸ್ಥೆ ತಲುಪಿದೆ. ಇಂಟರ್ನೆಟ್ ಬಳಕೆ ಪ್ರಮಾಣ 3 ಪಟ್ಟು ಹೆಚ್ಚಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿಯೂ ಇಂಟರ್ನೆಟ್ ಬಳಕೆ ಹೆಚ್ಚಾಗಿದೆ. ಬಡವರ್ಗದಲ್ಲಿದ್ದವರು ಮಧ್ಯಮವರ್ಗಕ್ಕೆ ಬಂದಿದ್ದಾರೆ. ಮೊಬೈಲ್ ಫೋನ್ ಉತ್ಪಾದನೆಯಲ್ಲಿ ಭಾರತ ಮುಂಚೂಣಿಗೆ ಬಂದಿದೆ ಎಂದರು.

ಭಾರತದಲ್ಲಿ ಪ್ರಸ್ತುತ ಪೆಟ್ರೋಲಿಯಂ ಉತ್ಪನ್ನಗಳ ಬೇಡಿಕೆ ವಿಶ್ವದ ಒಟ್ಟು ಬೇಡಿಕೆಯಲ್ಲಿ ಶೇ 5ರಷ್ಟು ಇದೆ. ಇದು ಮುಂದಿನ ಕೆಲವೇ ವರ್ಷಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ. ನಮ್ಮ ಪೆಟ್ರೋಲಿಯಂ ಸಂಸ್ಕರಣಾಗಾರಗಳ ತಂತ್ರಜ್ಞಾನವನ್ನು ಮೇಲ್ದರ್ಜೆಗೆ ಏರಿಸುತ್ತಿದ್ದೇವೆ. ಇಲ್ಲಿ ಸ್ಟಾರ್ಟಪ್‍ಗಳಿಗೆ ಹೆಚ್ಚು ಉತ್ತೇಜನವಿದೆ. ನೀವು ಇಲ್ಲಿನ ಇಂಧನ ಕ್ಷೇತ್ರದ ವಿಕಸನದ ಸಹಭಾಗಿಗಳಾಗಬಹುದು. ನೈಸರ್ಗಿಕ ಅನಿಲ ಕ್ಷೇತ್ರದಲ್ಲಿಯೂ ಸುಧಾರಣೆಗೆ ಸತತ ಪ್ರಯತ್ನ ನಡೆಯುತ್ತಿದೆ ಎಂದು ನುಡಿದರು.

ಮುಂದಿನ ಕೆಲವೇ ದಿನಗಳಲ್ಲಿ ಎಲ್ಲ ಕುಟುಂಬಗಳಲ್ಲಿ ಸೋಲಾರ್ ಒಲೆಗಳು ಬಳಕೆಗೆ ಬರಲಿವೆ. ಇದರಿಂದ ಇಂಧನ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ಆಗಲಿದೆ. ಪ್ಲಾಸ್ಟಿಕ್ ಬಾಟಲಿಗಳಿಂದ ನಾವು ರೂಪಿಸಿರುವ ಸಮವಸ್ತ್ರಗಳು ಯಾವುದೇ ರೀತಿಯಲ್ಲಿ ಗುಣಮಟ್ಟ ಅಥವಾ ಫ್ಯಾಷನ್ ವಿಚಾರದಲ್ಲಿ ಕಡಿಮೆಯಾಗಿಲ್ಲ. 10 ಕೋಟಿ ಪ್ಲಾಸ್ಟಿಕ್ ಬಾಟಲಿಗಳನ್ನು ಹೀಗೆ ಮರುಬಳಕೆ ಮಾಡಲಾಗುವುದು. ಇದರಿಂದ ಪರಿಸರ ಸಂರಕ್ಷಣೆ ಸಾಧ್ಯವಾಗುತ್ತದೆ. ಭಾರತದಲ್ಲಿ ಇಂಧನ ಕ್ಷೇತ್ರದಲ್ಲಿರುವ ಅವಕಾಶಗಳನ್ನು ಗಮನಿಸಿ, ಬಳಸಿಕೊಳ್ಳಿ. ನಿಮ್ಮ ಹೂಡಿಕೆಗೆ ಭಾರತವು ಅತ್ಯಂತ ಪ್ರಶಸ್ತ ತಾಣವಾಗಿದೆ ಎಂದು ಹೇಳಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027953 0 0 0 ]]> ]]> ]]> ]]> ]]> ]]> ]]> ]]> ]]> ]]> ]]> ]]> ]]> ]]> ]]> ]]>
<![CDATA[ಆಶಿಕಾ ರಂಗನಾಥ್‌ಗೆ ಮನಸಾರೆ ಹಾರೈಸಿದ ಜ್ಯೂ.ಎನ್‌ಟಿಆರ್‌]]> https://publictv.in/jr-ntr-wishes-to-kannada-actress-ashika-ranganath/ Mon, 06 Feb 2023 08:15:47 +0000 https://publictv.in/?p=1027954 ಸ್ಯಾಂಡಲ್‌ವುಡ್ (Sandalwood) ಸುಂದರಿ ಆಶಿಕಾ ರಂಗನಾಥ್ (Ashika Ranganath) ಇದೀಗ ಟಾಲಿವುಡ್‌ನತ್ತ (Tollywood) ಮುಖ ಮಾಡಿದ್ದಾರೆ. ನಂದಮೂರಿ ಕಲ್ಯಾಣ್ ರಾಮ್‌ಗೆ (Kalyan Ram) ನಾಯಕಿಯಾಗಿ ಆಶಿಕಾ ಎಂಟ್ರಿ ಕೊಡ್ತಿದ್ದಾರೆ. ಚುಟು ಚುಟು ಬೆಡಗಿಗೆ ಜ್ಯೂ.ಎನ್‌ಟಿಆರ್ ವಿಶೇಷವಾಗಿ ಸ್ವಾಗತಿಸಿದ್ದಾರೆ. ಇದನ್ನೂ ಓದಿ: `ಅವತಾರ್ ಲುಕ್‌ನಲ್ಲಿ ಮಿಂಚಿದ ನಿವೇದಿತಾ ಗೌಡ

ರ‍್ಯಾಂಬೋ 2, ಮದಗಜ, ಅವತಾರ ಪುರುಷ, ಹೀಗೆ ಸಾಕಷ್ಟು ಸಿನಿಮಾಗಳ ಮೂಲಕ ಕಮಾಲ್ ಮಾಡಿದ ನಟಿ ಆಶಿಕಾ ರಂಗನಾಥ್ ಈಗ ತೆಲುಗು ಸಿನಿಮಾ ರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ಕಲ್ಯಾಣ್ ರಾಮ್ ನಟನೆಯ `ಅಮಿಗೋಸ್' ಚಿತ್ರದ ಮೂಲಕ ನಟಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಕನ್ನಡದ ಹುಡುಗಿ ಆಶಿಕಾ, ತೆಲುಗಿನ ಮೊದಲ ಸಿನಿಮಾಗೆ ಜ್ಯೂ.ಎನ್‌ಟಿಆರ್ (Jr.Ntr) ವಿಶೇಷವಾಗಿ ಹಾರೈಸಿದ್ದಾರೆ.

`ಅಮಿಗೋಸ್' ಪ್ರಿ ರಿಲೀಸ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ನಟ ತಾರಕ್ ಎಂಟ್ರಿ ಕೊಟ್ಟಿದ್ದರು. ಸಹೋದರ ಕಲ್ಯಾಣ್ ರಾಮ್ ಮತ್ತು ಚಿತ್ರತಂಡಕ್ಕೆ ಸಿನಿಮಾ ಗೆಲುವಿಗೆ ವಿಶ್ ಮಾಡಿದ್ದರು. ಈ ವೇಳೆ ಆಶಿಕಾಗೆ, ನಿಮಗೆ ತೆಲಗು ಚಿತ್ರರಂಗಕ್ಕೆ ಸ್ವಾಗತ, ನಾನು ನಂಬುತ್ತೇನೆ ಈ ಸಿನಿಮಾ ನಿಮಗೆ ಕರೆಕ್ಟ್ ಆಗಿರುವ ಲಾಂಚ್ ಸಿನಿಮಾ ಎಂದು. ನಾನು ಹಾರೈಸುತ್ತೇನೆ ನೀವು ತೆಲುಗು ಸಿನಿಮಾಗಳಲ್ಲಿ ಸಾಕಷ್ಟು ಪಾತ್ರಗಳನ್ನ ಮಾಡಬೇಕೆಂದು. ಕ್ಷಮಿಸಿ, ಇಂಡಿಯನ್ ಫಿಲ್ಮ್ಂ ಇಂಡಸ್ಟ್ರಿಯಲ್ಲಿ ಎಂದು ಜ್ಯೂ.ಎನ್‌ಟಿಆರ್ ಮನಸಾರೆ ಹಾರೈಸಿದ್ದಾರೆ. ಈ ಮೂಲಕ ಕನ್ನಡದ ನಟಿ ಸೌತ್ ಸಿನಿಮಾಗಳಲ್ಲಿ ಬೆಳಗಲಿ ಎಂದು ಹಾರೈಸಿದ್ದಾರೆ.

ಇನ್ನೂ ನಟಿ ಆಶಿಕಾ ರಂಗನಾಥ್ ಕೈಯಲ್ಲಿ ತೆಲುಗಿನ `ಅಮಿಗೋಸ್' ಸೇರಿದಂತೆ ಕನ್ನಡದ ಸಾಕಷ್ಟು ಚಿತ್ರಗಳಿವೆ. ನಟಿಯ ಮೊದಲ ತೆಲುಗು ಸಿನಿಮಾ ಅಮಿಗೋಸ್‌ ಇದೇ ಫೆ.10ಕ್ಕೆ ತೆರೆಗೆ ಬರಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027954 0 0 0
<![CDATA[ಬಿಜೆಪಿ ಕರ್ನಾಟಕ ಮತಯುದ್ಧಕ್ಕೆ ಮೋದಿಯೇ ಸಾರಥಿ..!]]> https://publictv.in/modi-is-the-charioteer-for-the-bjp-karnataka-election-war/ Mon, 06 Feb 2023 09:09:03 +0000 https://publictv.in/?p=1027971

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027971 0 0 0
<![CDATA[ಪ್ರಧಾನಿ ಮೋದಿಗೆ ವಿಶೇಷ ಗಿಫ್ಟ್..!‌]]> https://publictv.in/pm-modi-gets-a-special-gift-from-cm-basavaraj-bommai/ Mon, 06 Feb 2023 09:12:37 +0000 https://publictv.in/?p=1027974

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027974 0 0 0
<![CDATA[ಇಂಧನ ಸಪ್ತಾಹದಲ್ಲಿ ಬೊಮ್ಮಾಯಿ ಭಾಷಣ]]> https://publictv.in/cm-basavaraj-bommai-says-karnataka-is-the-highest-renewable-energy-manufacturer-in-india/ Mon, 06 Feb 2023 09:14:51 +0000 https://publictv.in/?p=1027977

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027977 0 0 0
<![CDATA[ಬಿಜೆಪಿ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್ ಸೇರ್ಪಡೆ: ಸತೀಶ್ ಜಾರಕಿಹೊಳಿ]]> https://publictv.in/youth-fed-up-with-bjp-rule-join-congress-satish-jarakiholi/ Mon, 06 Feb 2023 09:26:13 +0000 https://publictv.in/?p=1027983 ಬೆಳಗಾವಿ: ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ (Sathish Jarakiholi) ಅವರು ಹೇಳಿದರು.

ಗೋಕಾಕ್ ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡಾರದ ಸುಭಾಷ್ ಗಿರಗೌಡ, ಭರತೇಶ್ ವೀರಭದ್ರನವರ, ಮಲ್ಲಪ್ಪ ರುದ್ರಗೌಡ, ಸುನಿಲ್ ರಾಠೋಡ, ಟಿಪ್ಪುಸುಲ್ತಾನನ ಮುಲ್ಲಾ, ಶಿವಾನಂದ ಬಸಪ್ಪ ಮಾಳಗಿ, ಪರುಶುರಾಮ ಜಾಮುನಿ ಅವರ ನೇತೃತ್ವದಲ್ಲಿ ಯಮಕನಮರಡಿ ಮತಕ್ಷೇತ್ರದ ಉಳ್ಳಾಗಡ್ಡಿ ಖಾನಾಪುರ, ಕುರಣಿ, ಕಟಾಂಬಳೆ ಗ್ರಾಮದ ಹಲವು ಯುವಕರನ್ನು ಶಾಸಕ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ (Congress) ಸೇರ್ಪಡೆ ಮಾಡಿಕೊಂಡು ಮಾತನಾಡಿದರು.

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಯುವಕರಿಗೆ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ. ಆದರೆ ಈ ಎಲ್ಲ ಸಮಸ್ಯೆಗಳಿಗೆ ಯಾವ ಬಿಜೆಪಿ ನಾಯಕರು ಸ್ಪಂದಿಸುತ್ತಿಲ್ಲ. ಹೀಗಾಗಿ ಸಾರ್ವಜನಿಕರು ಕಾಂಗ್ರೆಸ್ ಕಡೆ ಒಲವು ತೋರುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಅದಾನಿ ವಿರುದ್ಧ ತನಿಖೆಗೆ ಆಗ್ರಹಿಸಿ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರತಿಭಟನೆ

ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮೆಚ್ಚಿಕೊಂಡು ಯುವಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದು ಸಂತೋಷದ ವಿಚಾರ. ಹೀಗೆ ಅನೇಕ ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ 2023ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಯುವಕರನ್ನು ಸತೀಶ್ ಜಾರಕಿಹೊಳಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಯಮಕನಮರಡಿ ಮತಕ್ಷೇತ್ರದ ಉಳ್ಳಾಗಡ್ಡಿ ಖಾನಾಪುರ, ಕುರಣಿ ಗ್ರಾಮದ ಅನೇಕ ಮುಖಂಡರು ಇದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027983 0 0 0
<![CDATA[ಮೊಟ್ಟೆ ವಿಷಯಕ್ಕೆ ಗಲಾಟೆ - ಮಹಿಳೆ ಸಾವು]]> https://publictv.in/maharashtra-woman-killed-critical-injured-shots-fired-clash-groups-aurangabad-egg-food/ Mon, 06 Feb 2023 09:36:09 +0000 https://publictv.in/?p=1027987 ಮುಂಬೈ: ಮೊಟ್ಟೆ (Egg) ತಿನ್ನುವ ವಿಚಾರಕ್ಕೆ 2 ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ (Maharashtra) ಔರಂಗಾಬಾದ್‍ನಲ್ಲಿ ನಡೆದಿದೆ.

ನಗರದ ಮೊಟ್ಟೆ ಅಂಗಡಿಯೊಂದರಲ್ಲಿ ಈ ಘಟನೆ ನಡೆದಿದ್ದು, ಸಮೀಪದಲ್ಲೇ ರೈದಾಸ್ ಪೂಜೆ ನಡೆಯುತ್ತಿದ್ದರಿಂದ ಅಲ್ಲಿ ಜನಸಾಗರವೇ ನೆರೆದಿತ್ತು. ಈ ವೇಳೆ 2 ಗುಂಪುಗಳ ನಡುವೆ ವಾಗ್ವಾದ ನಡೆದಿದೆ. ಈ ವಾಗ್ವಾದವೇ ಹಿಂಸಾತ್ಮಕ ಘರ್ಷಣೆಗೆ ಕಾರಣವಾಗಿದೆ. ಘಟನೆಯಲ್ಲಿ ಓರ್ವ ಮಹಿಳೆ (Woman) ಸಾವನ್ನಪ್ಪಿದ್ದಾರೆ. ಗಾಯಗೊಂಡ 6 ಜನರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಹೊರಗಿನ ಪರಿಸ್ಥಿತಿ ಏನೇ ಇರಲಿ, ಆಂತರಿಕವಾಗಿ ಭಾರತ ಗಟ್ಟಿಯಾಗಿದೆ: ಮೋದಿ

ಮೊಟ್ಟೆಯ ಆಹಾರ ಸೇವಿಸಿದ್ದೇ ಘಟನೆಗೆ ಕಾರಣ ಎಂದು ಜಿಲ್ಲಾಡಳಿತ ಖಚಿತಪಡಿಸಿದೆ. ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ವಲಯಾಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್ ಸೇರ್ಪಡೆ: ಸತೀಶ್ ಜಾರಕಿಹೊಳಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027987 0 0 0
<![CDATA[2 ಬಾರಿ ಆಪರೇಷನ್ ಆದ್ರೂ ಆರೋಗ್ಯ ಲೆಕ್ಕಿಸದೇ ಪಕ್ಷಕ್ಕಾಗಿ ಹೋರಾಟ: ರೇವಣ್ಣ ಭಾವುಕ]]> https://publictv.in/hd-kumaraswamy-fight-for-the-jds-party-regardless-of-health-despite-two-times-operations-says-hd-revanna/ Mon, 06 Feb 2023 09:44:23 +0000 https://publictv.in/?p=1027988 ಹಾಸನ: ಎರಡು ಬಾರಿ ಆಪರೇಷನ್ ಆಗಿದ್ದರೂ ಕುಮಾರಣ್ಣ (HD Kumaraswamy) ಆರೋಗ್ಯ ಲೆಕ್ಕಿಸದೇ ಪಕ್ಷಕ್ಕಾಗಿ ಹೋರಾಟ ಮಾಡ್ತಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಭಾವುಕರಾಗಿದ್ದಾರೆ.

ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಎರಡು ಬಾರಿ ಆಪರೇಷನ್ ಆಗಿದ್ದರೂ ಆರೋಗ್ಯ ಲೆಕ್ಕಿಸದೇ ಕುಮಾರಣ್ಣ ಹೋರಾಟ ಮಾಡ್ತಿದ್ದಾರೆ. ಅವರಿಗೆ ಯಾವುದೇ ರೀತಿಯಲ್ಲೂ ನೋವಾಗದಂತೆ ಎಲ್ಲಾ ಸಮಸ್ಯೆ ಬಗೆಹರಿಸುತ್ತೇವೆ. ಹಾಸನ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳ ಟಿಕೆಟ್ ಗೊಂದಲ ಬಗೆಹರಿಸುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಆಶಿಕಾ ರಂಗನಾಥ್‌ಗೆ ಮನಸಾರೆ ಹಾರೈಸಿದ ಜ್ಯೂ.ಎನ್‌ಟಿಆರ್‌

ದೇವೇಗೌಡರಿಗೆ ದೇವರು ಇನ್ನಷ್ಟು ಆರೋಗ್ಯ ಕೊಡಬೇಕು. ಏಕೆಂದರೆ ಕುಮಾರಣ್ಣ ನಮ್ಮ ನಾಯಕರು, ಈ ಬಾರಿ ಚುನಾವಣೆಯಲ್ಲಿ (Karnataka Election 2023) 123 ಸೀಟು ಗೆದ್ದು, ಮುಖ್ಯಮಂತ್ರಿಯಾಗಿ ವಿಧಾನಸೌಧದಲ್ಲಿ ಜೆಡಿಎಸ್ (JDS) ಬಾವುಟ ಹಾರಿಸುವುದನ್ನ ಅವರು ನೋಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೊರಗಿನ ಪರಿಸ್ಥಿತಿ ಏನೇ ಇರಲಿ, ಆಂತರಿಕವಾಗಿ ಭಾರತ ಗಟ್ಟಿಯಾಗಿದೆ: ಮೋದಿ

ಕುಮಾರಣ್ಣ ಕೊಟ್ಟ ಮಾತಿನಂತೆ ನಡೆದುಕೊಳ್ಳುವ ನಾಯಕ, ಅವರು ಮುಖ್ಯಮಂತ್ರಿ ಆಗಿದ್ದಾಗ 28 ಸಾವಿರ ಕೋಟಿ ಸಾಲಮನ್ನಾ ಮಾಡಿದ್ದಾರೆ. ಈಗ ಪಂಚರತ್ನ ಯಾತ್ರೆ ಮಾಡ್ತಿದ್ದಾರೆ. ನಮ್ಮ ಜಿಲ್ಲೆಯಲ್ಲೂ ಸಹ ಹಿರಿಯ ಮುಖಂಡರಿಗೆ ಶಕ್ತಿ ತುಂಬುವ ಕೆಲಸ ಮಾಡ್ತಿದ್ದೇವೆ. ಅರಸೀಕೆರೆಯಲ್ಲಿ ಫೆ.12 ರಂದು ಸಭೆ ಇದೆ. ಕುಮಾರಣ್ಣ ಸೇರಿದಂತೆ ಎಲ್ಲರೂ ಅಲ್ಲಿಗೆ ಬರ್ತಾರೆ. ಹಾಸನ (Hassan) ಜಿಲ್ಲೆಯಲ್ಲೂ ಸಭೆ ಮಾಡುವ ಮೂಲಕ ಸಮಸ್ಯೆಗಳನ್ನ ಬಗೆಹರಿಸುತ್ತೇವೆ ಎಂದು ಹೇಳಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027988 0 0 0
<![CDATA[ಬೆಂಗಳೂರಿನ ರಿಂಗ್ ರಸ್ತೆಗೆ ಪುನೀತ್ ಹೆಸರು : ಸಚಿವ ಆರ್.ಅಶೋಕ್]]> https://publictv.in/puneet-name-for-bangalore-ring-road-minister-r-ashok/ Mon, 06 Feb 2023 10:00:44 +0000 https://publictv.in/?p=1027993 ರ್ನಾಟಕ ರತ್ನ ಪುನೀತ್ ರಾಜಕುಮಾರ್ (Puneeth Rajkumar) ಹೆಸರನ್ನು ಬೆಂಗಳೂರಿನ ರಿಂಗ್ ರಸ್ತೆಗೆ (Ring Road)  ಇಡಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ (R. Ashok) ತಿಳಿಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪುನೀತ್ ಅವರಿಗೆ ಈಗಾಗಲೇ ಸರಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಾಗಿದೆ. ಅವರ ಸಾಮಾಜಿಕ ಕೆಲಸಗಳನ್ನು ಗುರುತಿಸಿ ಹೆಚ್ಚೆಚ್ಚು ಗೌರವವನ್ನು ನೀಡಲಾಗುತ್ತಿದೆ. ಈ ಸಲ ಬೆಂಗಳೂರಿನ ರಿಂಗ್ ರಸ್ತೆಗೆ ಅವರ ಹೆಸರನ್ನು ಇಡಲು ತೀರ್ಮಾನಿಸಲಾಗಿದೆ’ ಎಂದರು.

ಬೆಂಗಳೂರಿನ ಮೈಸೂರು ರಸ್ತೆಯಿಂದ ನಾಯಂಡಳ್ಳಿ ಜಂಕ್ಷನ್ ಬನ್ನೇರುಘಟ್ಟ ರಸ್ತೆವರೆಗೂ ಪುನೀತ್ ರಾಜ್ ಕುಮಾರ್ ರಸ್ತೆ ಅಂತ ನಾಮಕರಣ ಮಾಡುತ್ತಿದ್ದು, 12 ಕಿಲೋ ಮೀಟರ್ ರಸ್ತೆಯ ಡಬಲ್ ರೋಡ್ ಅದಾಗಿದೆ. ಅಷ್ಟು ಉದ್ದದ ರಸ್ತೆಗೆ ಈವರೆಗೂ ಯಾರ ಹೆಸರನ್ನೂ ಇಟ್ಟಿಲ್ಲ ಎನ್ನುವುದು ವಿಶೇಷ. ನಾಳೆ ಬೆಂಗಳೂರಿನ ಪದ್ಮನಾಭನಗರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಜೆ 6 ಗಂಟೆಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಸರಿನ ನಾಮಫಲಕ ಉದ್ಘಾಟನೆ ಮಾಡಲಿದ್ದಾರೆ. ಇದನ್ನೂ ಓದಿ: `ಅವತಾರ್ ಲುಕ್‌ನಲ್ಲಿ ಮಿಂಚಿದ ನಿವೇದಿತಾ ಗೌಡ

ಈ ಕಾರ್ಯಕ್ರಮದಲ್ಲಿ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneeth Rajkumar) , ಶಿವರಾಜ್ ಕುಮಾರ್ (Shivraj Kumar)),  ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಡಾ.ರಾಜ್ ಕುಟುಂಬ ಭಾಗಿಯಾಗಲಿದೆ. ಅಲ್ಲದೇ, ಸಿನಿಮಾ ರಂಗದ ಅನೇಕ ಗಣ್ಯರು ಉಪಸ್ಥಿತಿ ಇರಲಿದ್ದಾರೆ. ಉದ್ಘಾಟನೆಯ ನಂತರ ನಟಿ ರೂಪಿಕಾ ನೃತ್ಯ ಪ್ರದರ್ಶನ ಹಾಗೂ ಗುರು ಕಿರಣ್, ಸಾಧು ಕೋಕಿಲ, ರಘು ದೀಕ್ಷಿತ್ ಮತ್ತು ಶಮಿತಾ ಮಲ್ನಾಡ್ ಸೇರಿದಂತೆ ಅನೇಕ ಗಾಯಕ ಗಾಯಕಿಯರಿಂದ ಸಂಗೀತ ಕಾರ್ಯಕ್ರಮವಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027993 0 0 0
<![CDATA[ಬ್ರಾಹ್ಮಣರ ವಿರುದ್ಧದ ಎಚ್‍ಡಿಕೆ ಹೇಳಿಕೆಗೆ ಪೇಜಾವರ ಶ್ರೀ ಬೇಸರ]]> https://publictv.in/pejawara-sri-unhappy-about-hd-kumaraswamys-brahmana-chief-minister-statement/ Mon, 06 Feb 2023 10:13:25 +0000 https://publictv.in/?p=1027986 ಮಂಡ್ಯ: ಬ್ರಾಹ್ಮಣರಲ್ಲಿ ಯಾರೂ ಧ್ವನಿ ಎತ್ತಿ ಮಾತನಾಡುವವರು ಇಲ್ಲ. ಸಂಖ್ಯಾಬಲ ಇಲ್ಲ. ಅಲ್ಪ ಸಂಖ್ಯಾತರು ಆದ್ದರಿಂದ ಏನು ಮಾತನಾಡಿದ್ರು ನಡೆಯತ್ತೆ ಎಂದು ಮಾತನಾಡ್ತಾರೆ ಅಂತ ಪೇಜಾವರ ಶ್ರೀ (Pejawara Sri) ಬೇಸರ ವ್ಯಕ್ತಪಡಿಸಿದ್ದಾರೆ.

ಮಂಡ್ಯ (Mandya) ದ ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿ ಹಿಂದಿನಿಂದಲೂ ಬ್ರಾಹ್ಮಣರ ವಿರುದ್ಧದ ಹೇಳಿಕೆಗಳು ಕೇಳಿಬರುತ್ತಿದೆ. ಪ್ರತಿ ಚುನಾವಣೆ ಬಂದಾಗ ಇದು ಹೆಚ್ಚು ಕಾಣುತ್ತೆ. ರಾಜ್ಯದಲ್ಲಿ ಬ್ರಾಹ್ಮಣ ಶಾಸಕರು ಎಷ್ಟು ಜನ ಇದ್ದಾರೆ..?, ಎಷ್ಟು ಮಂದಿಗೆ ಟಿಕೆಟ್ ಕೊಟ್ಟಿದ್ದಾರೆ..?, ಮಾತನಾಡುವವರು ಏನು ಬೇಕಾದರೂ ಮಾತನಾಡುತ್ತಾರೆ. ಹಿನ್ನೆಲೆ ಅಥವಾ ಪುರಾವೆ ಇಟ್ಟುಕೊಂಡು ಮಾತನಾಡಬೇಕು. ಒಂದು ವೇಳೆ ಬ್ರಾಹ್ಮಣರು ಮುಖ್ಯಮಂತ್ರಿ ಆಗೋದಾದರೆ ಆಗಲಿ. ಯಾಕೆ ಬ್ರಾಹ್ಮಣರು ಸಿಎಂ ಆಗಬಾರದು..? ಬ್ರಾಹ್ಮಣರು ಭಾರತದ ಪ್ರಜೆಗಳಲ್ಲವೆ ಎಂದು ಪ್ರಶ್ನಿಸಿದರು.

ಬ್ರಾಹ್ಮಣರಿಂದಲೇ ಗಾಂಧಿ (Mahatma Gandhi) ಹತ್ಯೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಒಬ್ಬ ವ್ಯಕ್ತಿ ಮಾಡಿದ ತಪ್ಪಿಗೆ ಇಡೀ ಸಮಾಜವನ್ನ ದೂಷಿಸುವುದಾದರೆ ಇತರೆ ಸಮಾಜದಲ್ಲಿ ನಡೆದ ವಿಚಾರವನ್ನ ಸಾಮೂಹಿಕರಣ ಮಾಡ್ತಿಲ್ಲ. ಬ್ರಾಹ್ಮಣ ಸಮಾಜವನ್ನ ದೂರಬೇಕು ಎಂದು ಯಾವುದಾದರೂ ಒಂದು ನೆಪ ಮಾಡಿ ದೂರುತ್ತಾರೆ. ಪ್ರಜಾಪ್ರಭುತ್ವ ಸಮಾಜದಲ್ಲಿ ಯಾರಿಗೂ ಅನ್ಯಾಯವಾಗಬಾರದು ಎಂದರು. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಹ್ಲಾದ್ ಜೋಶಿ ಸಿಎಂ- ಹೆಚ್‍ಡಿಕೆ ಹೊಸ ಬಾಂಬ್

ಇವತ್ತು ಯಾವುದೋ ಸಮಾಜ, ಧರ್ಮದ ಪರವಾಗಿ ಸರ್ಕಾರ ನಡೆಯೋದಾದರೆ ಅನ್ಯಾಯವಾದಾಗ ಒಂದು ಧರ್ಮದ ವಿರುದ್ಧ ಮತ್ತೊಂದು ಧರ್ಮ ಪುಟಿದೇಳಬೇಕು. ಪ್ರಜಾಪ್ರಭುತ್ವ ಸಮಾಜದಲ್ಲಿ ಈ ರೀತಿ ಒಂದು ಧರ್ಮವನ್ನ ದೂಷಿಸುವುದು ಸರಿಯಲ್ಲ. ಯಾವ ಧರ್ಮದವ್ರಿಗೂ ಅನ್ಯಾಯ ಆಗಬಾರದು ಎಂದು ಹೇಳಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027986 0 0 0
<![CDATA[ಎಲೆಕ್ಟ್ರಾನಿಕ್‌ ಸಿಟಿ ಫ್ಲೈಓವರ್‌ನಲ್ಲಿ ಬೈಕ್‌ ಸವಾರನ ಹುಚ್ಚಾಟ]]> https://publictv.in/bike-raider-caught-going-wrong-way-on-electronic-city-flyover/ Mon, 06 Feb 2023 10:02:52 +0000 https://publictv.in/?p=1027992 ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಫ್ಲೈಓವರ್ (Electronic City Flyover)  ಮೇಲೆ ಬೈಕ್ ಸವಾರನೊಬ್ಬ ಹುಚ್ಚಾಟ ಮಾಡಿದ್ದು, ಆತನ ವಿರುದ್ಧ ದೂರು ದಾಖಲಾಗಿದೆ.

ಓನ್ ವೇಯಲ್ಲಿ ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಬೈಕ್ (Bike) ಚಲಾಯಿಸಿ ದುಸ್ಸಾಹಸ ಮಾಡಿದ್ದಾನೆ. ಬೈಕ್ ಸವಾರನ ಬೇಜವಾಬ್ದಾರಿ ಚಾಲನೆ ಕಂಡು ವಾಹನ ಸವಾರರು ಕಂಗಾಲಾಗಿದ್ದಾರೆ.

ದಾರಿಯಲ್ಲಿ ಬೈಕ್ ಸವಾರನಿಗೆ ಕಾರಿನಲ್ಲಿದ್ದವರು ಬುದ್ಧಿ ಹೇಳಿದರೂ ಯಾವುದನ್ನು ಲೆಕ್ಕಿಸದೇ ವೇಗವಾಗಿ ಬೈಕ್ ಚಲಾಯಿಸಿಕೊಂಡು ಸಾಗಿದ್ದಾನೆ. ಇದನ್ನೂ ಓದಿ: ಮೊಟ್ಟೆ ವಿಷಯಕ್ಕೆ ಗಲಾಟೆ – ಮಹಿಳೆ ಸಾವು

https://twitter.com/namma_BTM/status/1622404168152666112  

ಸಿನಿಮಾ ಶೈಲಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬೈಕ್‌ ಓಡಿಸಿದ ಸವಾರನ ಡೆಡ್ಲಿ ಡ್ರೈವಿಂಗ್ ಮೊಬೈಲ್ ನಲ್ಲಿ ಸೆರೆಯಾಗಿದೆ. ಕಾರಿನಲ್ಲಿ ಹೋಗುತ್ತಿದ್ದ ಪ್ರಯಾಣಿಕರು ವಿಡಿಯೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ (Social Media)  ಅಪ್ಲೋಡ್‌ ಮಾಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಈ ಸವಾರ ಹಲವು ಜೀವಗಳಿಗೆ ಅಪಾಯ ತಂದಿದ್ದಾನೆ. ಇದೊಂದು ಕ್ರಿಮಿನಲ್ ಅಪರಾಧ, ಕೂಡಲೇ ಬೈಕ್ ಸವಾರನ ಪತ್ತೆ ಹಚ್ಚಿ ಬಂಧಿಸಿ ಕ್ರಮ ಕೈಗೊಳ್ಳುವಂತೆ ಸಂಚಾರ ವಿಶೇಷ ಆಯುಕ್ತರು, ಬೆಂಗಳೂರು ನಗರ ಸಂಚಾರ ಪೊಲೀಸರಿಗೆ ವಿಡಿಯೋ ಟ್ಯಾಗ್ ಮಾಡಿ ದೂರು ನೀಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1027992 0 0 0

Dear @SplCPTraffic can this person be arrested? He is casuing life threat to so many ? This is criminal act @blrcitytraffic you action on this should be a lesson for all wrong side driving idiots. @3rdEyeDude https://t.co/kepwRJ4bxh

— BTM Layout Residents (@namma_BTM) February 6, 2023]]>

Dear @SplCPTraffic can this person be arrested? He is casuing life threat to so many ? This is criminal act @blrcitytraffic you action on this should be a lesson for all wrong side driving idiots. @3rdEyeDude https://t.co/kepwRJ4bxh

— BTM Layout Residents (@namma_BTM) February 6, 2023]]>

Dear @SplCPTraffic can this person be arrested? He is casuing life threat to so many ? This is criminal act @blrcitytraffic you action on this should be a lesson for all wrong side driving idiots. @3rdEyeDude https://t.co/kepwRJ4bxh

— BTM Layout Residents (@namma_BTM) February 6, 2023]]>

Dear @SplCPTraffic can this person be arrested? He is casuing life threat to so many ? This is criminal act @blrcitytraffic you action on this should be a lesson for all wrong side driving idiots. @3rdEyeDude https://t.co/kepwRJ4bxh

— BTM Layout Residents (@namma_BTM) February 6, 2023]]>

Dear @SplCPTraffic can this person be arrested? He is casuing life threat to so many ? This is criminal act @blrcitytraffic you action on this should be a lesson for all wrong side driving idiots. @3rdEyeDude https://t.co/kepwRJ4bxh

— BTM Layout Residents (@namma_BTM) February 6, 2023]]>

Dear @SplCPTraffic can this person be arrested? He is casuing life threat to so many ? This is criminal act @blrcitytraffic you action on this should be a lesson for all wrong side driving idiots. @3rdEyeDude https://t.co/kepwRJ4bxh

— BTM Layout Residents (@namma_BTM) February 6, 2023]]>

Dear @SplCPTraffic can this person be arrested? He is casuing life threat to so many ? This is criminal act @blrcitytraffic you action on this should be a lesson for all wrong side driving idiots. @3rdEyeDude https://t.co/kepwRJ4bxh

— BTM Layout Residents (@namma_BTM) February 6, 2023]]>
<![CDATA[ಹಿಜಬ್ ವಿಚಾರ ಬಂದಾಗ ಯಾಕೆ ಜಮೀರ್ ಮಾತನಾಡಲಿಲ್ಲ: ಪ್ರಜ್ವಲ್‌ ರೇವಣ್ಣ]]> https://publictv.in/prajwal-revanna-said-why-didnt-zameer-speak-when-it-came-to-hijab-issue/ Mon, 06 Feb 2023 10:47:19 +0000 https://publictv.in/?p=1028009 ಹಾಸನ: ಹಿಜಬ್ ವಿಚಾರ ಬಂದಾಗ ಯಾಕೆ ಜಮೀರ್ ಹೊರಗೆ ಬಂದು ಮಾತನಾಡಲಿಲ್ಲ. ಯಾಕೆ ಡಿ.ಕೆ ಶಿವಕುಮಾರ್ (DK Shivakumar) ಮಾತಾಡಲಿಲ್ಲ, ಸಿದ್ದರಾಮಯ್ಯ ಯಾಕೆ ಮೌನಾಚರಣೆ ಮಾಡಿದ್ರು ಎಂದು ಶಾಸಕ ಜಮೀರ್ ಅಹಮ್ಮದ್ (Zameer Ahmed) ಹೇಳಿಕೆಗೆ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ತಿರುಗೇಟು ನೀಡಿದರು.

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ಹಿಜಬ್ ವಿಚಾರ ಬಂದಾಗ ಕುಮಾರಣ್ಣ ವಿಧಾನಸೌಧದಲ್ಲಿ ಮಾತಾನಾಡಿದರು. ಆ 3 ತಿಂಗಳು ಮುಸಲ್ಮಾನ್ ಜನಾಂಗ ಏನು ಪರದಾಟದಲ್ಲಿ ಇದ್ದರು. ಅಂತಹ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ಕೈಹಿಡಿದಿದ್ದರು. ಹಾಗಾಗಿ ಈ ಬಗ್ಗೆ ಚರ್ಚೆ ಮಾಡುವುದೇ ಬೇಡ. ಇದು ಜನರಿಗೆ ಗೊತ್ತಾಗಿದೆ. ಯಾರು ನಿಜವಾಗಿ ನಮ್ಮ ಸಹಾಯಕ್ಕೆ ಬರುತ್ತಾರೆ ಯಾರು ಡೋಂಗಿ ನಾಟಕ ಆಡುತ್ತಿದ್ದಾರೆ ಅಂತಾ ಗೊತ್ತಾಗಿದೆ. ಹಾಗಾಗಿ ಇದೆಲ್ಲ ಚರ್ಚೆ ಮಾಡಿದರೇ ಬೆಲೆ ಸಿಗಲ್ಲ. ಜಮೀರ್ ಅವರು ಇದೆಲ್ಲ ಮಾತಾಡುವುದನ್ನು ನಿಲ್ಲಿಸಿ, ತಮ್ಮ ಪಕ್ಷದ ಯೋಜನೆ ಮುಂದಿಟ್ಟು ಚುನಾವಣೆ ಮಾಡಲಿ ಎಂದು ಹೇಳಿದರು.

ಕಳೆದ ಬಾರಿ ಕೂಡ ಹಾಗೆ ಎ ಟೀಂ, ಬಿ ಟೀಂ ಅಂದಿದ್ರು. ಕಳೆದ ಬಾರಿ ನಾವು ಕಾಂಗ್ರೆಸ್ ಜೊತೆನೇ ಸರ್ಕಾರ ಮಾಡಿಕೊಂಡಿದ್ದೆವು. ಈ ಸಾರಿ ಮುಸಲ್ಮಾನ್ ಜನಾಂಗ ಇದನ್ನು ನಂಬಲು ತಯಾರಿಲ್ಲ. ಇವರೇನಿದ್ರು ಸುಮ್ಮನೇ ಡಂಗೂರ ಹೊಡಿಯಬೇಕು ಅಷ್ಟೇ‌. ಈ ಬಾರಿ ಅವರಿಗೂ ಗೊತ್ತಾಗಿ ಬಿಟ್ಟಿದೆ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದರು.

ಎರಡು ರಾಷ್ಟ್ರೀಯ ಪಕ್ಷಗಳ ನಾಯಕರು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾವು ಟ್ರೈ ಆ್ಯಂಗಲ್‌ ಫೈಟ್‌ನಲ್ಲಿ ಇದ್ದೀವಿ, ಯಾರ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ತಯಾರಿಲ್ಲ. ರಾಜ್ಯದ ಜನ ಉಳಿಯಬೇಕು, ರಾಜ್ಯದ ಏಕೈಕ ಪ್ರಾದೇಶಿಕ ಪಕ್ಷ ಉಳಿಯಬೇಕು. ಪ್ರಾದೇಶಿಕ ಪಕ್ಷ ಉಳಿದರೆ ಮಾತ್ರ ರಾಜ್ಯದ ಸಮಸ್ಯೆ ಬಗೆಹರಿಸಲು ಸಾಧ್ಯ. ಎರಡು ರಾಷ್ಟ್ರೀಯ ಪಕ್ಷಗಳನ್ನು‌ ದೂರ ಇಡಲು ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್ ಸೇರ್ಪಡೆ: ಸತೀಶ್ ಜಾರಕಿಹೊಳಿ

ಜಿಎಸ್‌ಟಿ ಹಣ ಬಿಡುಗಡೆ ಮಾಡಿರುವ ಲಿಸ್ಟ್ ತೆಗೆದ್ರು ನಾವು ಇವತ್ತು ಯಾವ ಸ್ಥಾನದಲ್ಲಿದ್ದೇವೆ. ಇವತ್ತು ಗುಜರಾತ್ ಮೊದಲೇ ಸ್ಥಾನದಲ್ಲಿದೆ. ಎಲ್ಲಾ ಉತ್ತರ ಭಾರತದ ರಾಜ್ಯಗಳಿಗೆ ಕೊಡುತ್ತಾರೆ. ನಾವೇನು ಮಾಡಿದ್ದೀವಿ, ರಾಜ್ಯದಿಂದ 26 ಸಂಸದರನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ. ನಮಗೆ ಕೊಟ್ಟಂತಹ ಕೊಡುಗೆ ಏನು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಹಾಸನದಲ್ಲಿ ಜೆಡಿಎಸ್ 2 ವಿಕೆಟ್ ಪತನ- ಕಾಂಗ್ರೆಸ್ ಸೇರ್ತಾರಾ ಶಿವಲಿಂಗೇಗೌಡ, ಎಟಿಆರ್?

ಈಗ ಚುನಾವಣೆ ಬಂದಿದೆ ಅಂತ ಮೊನ್ನೆ ಭದ್ರ ಮೇಲ್ದಂಡೆ ಯೋಜನೆಗೆ 5,000 ಇಟ್ಟಿದ್ದಾರೆ. ಅದು ಅನುಷ್ಠಾನ ಆಗುವುದು ಯಾವಾಗ, ಬಜೆಟ್‌ನಲ್ಲಿ ಇಟ್ಟ ಹಣ ಬಿಡುಗಡೆ ಆಗುವುದು ಯಾವಾಗ? ಚುನಾವಣೆ ಹತ್ತಿರ ಬಂತು ಇವೆಲ್ಲಾ ಯೋಜನೆ ಘೋಷಣೆ ಮಾಡುತ್ತಿದ್ದಾರೆ. ಮಧ್ಯ ಕರ್ನಾಟಕಕ್ಕೆ ಮಾತ್ರ ಯೋಜನೆ ಕೊಟ್ಟಿದ್ದಾರೆ. ದಕ್ಷಿಣ, ಉತ್ತರ ಕರ್ನಾಟಕಕ್ಕೆ ಏನು ಯೋಜನೆ ಕೊಟ್ಟಿದ್ದಾರೆ, ಏನು ಕೊಟ್ಟಿಲ್ಲ. ಕೇಂದ್ರ, ರಾಜ್ಯ ಸರ್ಕಾರಕ್ಕೆ ಕರ್ನಾಟಕದ ಮೇಲೆ ಅವರಿಗೆ ಆಸಕ್ತಿ, ಆಸೆ ಇಲ್ಲ. ಅವತ್ತು ಆಕ್ಸಿಜನ್ ಕೊಡಲಿಲ್ಲ, ಸುಪ್ರೀಂಕೋರ್ಟ್, ಹೈಕೋರ್ಟ್‌ನಿಂದ ಆದೇಶ ಮಾಡಿಕೊಂಡು ಬರಬೇಕಿತ್ತು‌. ಕೇಂದ್ರ ಸರ್ಕಾರದವರು ಕಿಂಚಿತ್ತು ವಿಶ್ವಾಸ ತೋರಿಸಲಿಲ್ಲ. ಈ ಸರ್ಕಾರ ಬೆಲೆ ಕಳೆದುಕೊಂಡಿದೆ, ಕೇಂದ್ರ ಸರ್ಕಾರದ ಮಾತು ಇನ್ಮುಂದೆ ನಡೆಯಲ್ಲ. ಖಂಡಿತವಾಗಿಯೂ ಕರ್ನಾಟಕದ ಜನ ಬಿಜೆಪಿಯನ್ನು ಸೋಲಿಸಿ ಮನೆಗೆ ಕಳಿಹಿಸುತ್ತಾರೆ ಎಂದು ಭವಿಷ್ಯ ನುಡಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028009 0 0 0
<![CDATA[Child Marriage Crackdown: ಕಾನೂನಿಗೆ ಹೆದರಿ ಮದ್ವೆ ನಿಲ್ಲಿಸಿದ ಪೋಷಕರು, ಆತ್ಮಹತ್ಯೆ ಮಾಡಿಕೊಂಡ ಮಗಳು]]> https://publictv.in/assam-child-marriage-crackdown-teen-girl-kills-self-as-wedding-called-off/ Mon, 06 Feb 2023 11:03:28 +0000 https://publictv.in/?p=1028011 ದಿಸ್ಪುರ್: ಅಸ್ಸಾಂ ಸರ್ಕಾರ (Assam Government) ಬಾಲ್ಯ ವಿವಾಹದ (Child Marriage) ವಿರುದ್ಧ ಕಾರ್ಯಾಚರಣೆ ಕೈಗೊಂಡಿರುವ ಬೆನ್ನಲ್ಲೇ ಪೋಷಕರು ಎಚ್ಚೆತ್ತುಕೊಂಡಿದ್ದಾರೆ. ತಮ್ಮ ಮಕ್ಕಳ ಮೇಲೆ ನಿಗಾ ವಹಿಸಿದ್ದು, ಬಾಲ್ಯ ವಿವಾಹಕ್ಕೆ ಕಡಿವಾಣ ಹಾಕಿಕೊಳ್ಳುತ್ತಿದ್ದಾರೆ.

ಸರ್ಕಾರದ ಕಠಿಣ ನೀತಿಗೆ ಹೆದರಿ ಕುಟುಂಬವೊಂದು ತಮ್ಮ ಮಗಳ ಮದುವೆ ಮಾಡಲು ನಿರಾಕರಿಸಿದೆ. ಇದರಿಂದ 17 ವರ್ಷದ ಹುಡುಗಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ ನಡೆದಿದೆ.

ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ 17 ವರ್ಷದ ಹುಡುಗಿ ತನ್ನ ಪೋಷಕರು ಭರವಸೆ ಮುರಿದು ತಾನು ಪ್ರೀತಿಸಿದ ಹುಡುಗನನ್ನು ಮದುವೆಯಾಗಲು ನಿರಾಕರಿಸಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಜೈಲಿಗೋದವರ ಹೆಂಡತಿಯರು, ಮಕ್ಕಳನ್ನ ಅಸ್ಸಾಂ ಸಿಎಂ ನೋಡಿಕೊಳ್ತಾರಾ- ಓವೈಸಿ ಪ್ರಶ್ನೆ

ಕ್ಯಾಚಾರ್‌ನ ಧಲೈ ಪೊಲೀಸ್ (Assam Police) ಠಾಣಾ ವ್ಯಾಪ್ತಿಯ ಖಾಸ್ಪುರ ಗ್ರಾಮದಲ್ಲಿ ವಾಸಿಸುತ್ತಿದ್ದ ಹುಡುಗಿ ಯುವಕನೊಬ್ಬನನ್ನ ಪ್ರೀತಿಸುತ್ತಿದ್ದಳು. ಪೋಷಕರು ಸಹ ಮದುವೆಗೆ ಒಪ್ಪಿದ್ದರು. ಆದರೆ ಅಸ್ಸಾಂ ಸರ್ಕಾರ ಬಾಲ್ಯ ವಿವಾಹಕ್ಕೆ ಕಾನೂನು ನಿರ್ಬಂಧ ಹೇರಿದ ಬಳಿಕ ಹುಡುಗಿ ಪೋಷಕರು ಮದುವೆ ಮಾಡಲು ನಿರಾಕರಿಸಿದರು. ಇದರಿಂದ ಮನನೊಂದ ಹುಡುಗಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾಳೆ.

ಧುಬ್ರಿ ಜಿಲ್ಲೆಯಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ ಬಂಧಿಸಿರುವ ತನ್ನ ಪುರುಷ ಹಾಗೂ ತಂದೆಯನ್ನು ಬಿಡುಗಡೆ ಮಾಡುವಂತೆ 23 ವರ್ಷದ ಮಹಿಳೆ ರಂಪಾಟ ಮಾಡಿದ್ದಾಳೆ. ಪೊಲೀಸ್ ಠಾಣೆಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ ಇಬ್ಬರನ್ನೂ ಬಿಡುಗಡೆ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾಳೆ.

ಅಫ್ರೋಜಾ ಖಾತುನ್ ಎಂಬಾಕೆ ತಾನು 1999ರಲ್ಲಿ ಜನಿಸಿದ್ದೇನೆ 2018ರಲ್ಲಿ ಮದುವೆಯಾಗಿದ್ದೇನೆ. ಸರಿಯಾಗಿ 19ನೇ ವಯಸ್ಸಿನಲ್ಲಿ ಮದುವೆಯಾಗಿದ್ದೇನೆ. ನಾನು ವಯಸ್ಕಳಾಗಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.

ಹಿಮಂತ ಬಿಸ್ವಾ ಶರ್ಮಾ (Himanta Biswa Sharma) ನನ್ನ ಪತಿಯನ್ನು ಏಕೆ ಬಂಧಿಸಲು ಹೇಳಿದ್ದಾರೆ? ನನ್ನ ಪತಿ ಮತ್ತು ತಂದೆಯನ್ನ ಜೈಲಿಂದ ಬಿಡುಗಡೆ ಮಾಡದೇ ಇದ್ದರೇ ನಾನು ನ್ಯಾಯಾಲಯ ಆವರಣದಲೇ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾಳೆ.

ಇದರ ಹೊರತಾಗಿಯೂ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಇದನ್ನು ಕಣ್ಣಾರೆ ಕಂಡ ಮಹಿಳೆ ಸ್ಥಳದಲ್ಲೇ ಕುಸಿದುಬಿದ್ದಿದ್ದಾಳೆ. ಇದನ್ನೂ ಓದಿ: ಬಿನ್‌ ಲಾಡೆನ್‌ನ ಹೊಗಳಿದ್ದ ವ್ಯಕ್ತಿ, ರಾಹುಲ್‌ ಗಾಂಧಿ ಪಿಎಂ ಆಗಬೇಕೆಂದು ಬಯಸಿದ್ದರು – ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್‌

ಅಸ್ಸಾಂನಲ್ಲಿ ಬಾಲ್ಯ ವಿವಾಹ ತಡೆ ಕಾರ್ಯಾಚರಣೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು ಬಂಧಿತರ ಸಂಖ್ಯೆ 2,441ಕ್ಕೆ ಏರಿಕೆಯಾಗಿದೆ. ಅಲ್ಲದೇ ಈ ಕಾರ್ಯಾಚರಣೆ 2026ರ ವಿಧಾನಸಭಾ ಚುನಾವಣೆವರೆಗೂ ಮುಂದುವರಿಯಲಿದೆ ಎಂದು ಸಿಎಂ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028011 0 0 0
<![CDATA[ಟರ್ಕಿಗೆ 100 ಮಂದಿಯ NDRF ತಂಡವನ್ನು ಕಳುಹಿಸಲಿದೆ ಭಾರತ]]> https://publictv.in/2-ndrf-teams-dog-squads-india-to-send-aid-to-earthquake-hit-turkey/ Mon, 06 Feb 2023 11:15:09 +0000 https://publictv.in/?p=1028012 ನವದೆಹಲಿ: ಭೀಕರ ಭೂಕಂಪಕ್ಕೆ(Earthquake) ತುತ್ತಾಗಿರುವ ಟರ್ಕಿಗೆ ನೆರವು ನೀಡಲು ಭಾರತ ಸರ್ಕಾರ ರಾಷ್ಟ್ರೀಯ ವಿಪತ್ತು ಪರಿಹಾರ ಪಡೆ (NDRF) ಮತ್ತು ವೈದ್ಯಕೀಯ ತಂಡ, ಪರಿಹಾರ ಸಾಮಾಗ್ರಿಗಳೊಂದಿಗೆ ಟರ್ಕಿಗೆ (Turkey) ತೆರಳಲಿದೆ.

ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಪ್ರಧಾನ ಕಾರ್ಯದರ್ಶಿ ಡಾ.ಪಿ.ಕೆ.ಮಿಶ್ರಾ ನೇತೃತ್ವದಲ್ಲಿ ಪ್ರಧಾನಮಂತ್ರಿಗಳ ಕಚೇರಿಯಲ್ಲಿ (PMO) ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ವಿಶೇಷ ತರಬೇತಿ ಪಡೆದ ಶ್ವಾನದಳ ಮತ್ತು ಅಗತ್ಯ ಉಪಕರಣಗಳೊಂದಿಗೆ 100 ಸಿಬ್ಬಂದಿಯನ್ನು ಒಳಗೊಂಡ ಎರಡು ಎನ್‌ಡಿಆರ್‌ಎಫ್ (NDRF) ತಂಡಗಳು ಭೂಕಂಪ ಪೀಡಿತ ಪ್ರದೇಶಗಳಿಗೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ತೆರಳಲಿವೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

https://twitter.com/_DoguPala/status/1622490169709416452

“ತರಬೇತಿ ಪಡೆದ ವೈದ್ಯರು ಮತ್ತು ಅರೆವೈದ್ಯರೊಂದಿಗೆ ಅಗತ್ಯ ಔಷಧಿಗಳೊಂದಿಗೆ ವೈದ್ಯಕೀಯ ತಂಡಗಳನ್ನು ಸಹ ಸಿದ್ಧಪಡಿಸಲಾಗುತ್ತಿದೆ. ಟರ್ಕಿ ಸರ್ಕಾರ ಮತ್ತು ಅಂಕಾರಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ಇಸ್ತಾನ್‌ಬುಲ್‌ನಲ್ಲಿರುವ ಕಾನ್ಸುಲೇಟ್ ಜನರಲ್ ಕಚೇರಿಯೊಂದಿಗೆ ಸಮನ್ವಯದೊಂದಿಗೆ ಪರಿಹಾರ ಸಾಮಗ್ರಿಗಳನ್ನು ರವಾನಿಸಲಾಗುವುದು” ಎಂದು ಪಿಎಂಒ ಹೇಳಿದೆ. ಇದನ್ನೂ ಓದಿ: ಎಲೆಕ್ಟ್ರಾನಿಕ್‌ ಸಿಟಿ ಫ್ಲೈಓವರ್‌ನಲ್ಲಿ ಬೈಕ್‌ ಸವಾರನ ಹುಚ್ಚಾಟ

https://twitter.com/Joyce_Karam/status/1622416291872051205

ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ (Narendra Modi) ಭೂಕಂಪದಲ್ಲಿ ಸಾವನ್ನಪ್ಪಿದ್ದವರಿಗೆ ಸಂತಾಪ ಸೂಚಿಸಿದ್ದರು. ಸಂತ್ರಸ್ತರ ಕುಟುಂಬಗಳಿಗೆ ನನ್ನ ಪ್ರಾಮಾಣಿಕ ಸಂತಾಪ. ಈ ಕಷ್ಟದ ಸಮಯದಲ್ಲಿ ನೆರವು ಮತ್ತು ಬೆಂಬಲವನ್ನು ನೀಡಲು ಬದ್ಧರಾಗಿದ್ದೇವೆ ಎಂದು ಹೇಳಿದರು.

ಮಧ್ಯ ಟರ್ಕಿ ಮತ್ತು ವಾಯುವ್ಯ ಸಿರಿಯಾದಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿದ್ದು 1600ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ದೊಡ್ಡ ಕಟ್ಟಡಗಳು ಧರೆಗೆ ಉರುಳಿದ್ದು ಹಲವು ಮಂದಿ ಅವಶೇಷದ ಒಳಗಡೆ ಸಿಲುಕಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028012 0 0 0

Şanlıurfa, Bahçelievler Mahallesi'nde yeni çöken bir bina olduğu belirtiliyor.

BİNALARA GİRMEYİN ARTÇI SARSINTILAR DEVAM EDİYOR. pic.twitter.com/k9KxoDk2JV

— Haskologlu - Arşiv (@_DoguPala) February 6, 2023]]>

Entire buildings collapsed in S. #Turkey the epicenter of 7.8 magnitude earthquake in last hour, that also sent shockwaves to Syria, Lebanon, Iraq, Israel, Palestine, Cyprus. We don’t know death toll yet: pic.twitter.com/A7fomc3AXT

— Joyce Karam (@Joyce_Karam) February 6, 2023]]>

Şanlıurfa, Bahçelievler Mahallesi'nde yeni çöken bir bina olduğu belirtiliyor.

BİNALARA GİRMEYİN ARTÇI SARSINTILAR DEVAM EDİYOR. pic.twitter.com/k9KxoDk2JV

— Haskologlu - Arşiv (@_DoguPala) February 6, 2023]]>

Entire buildings collapsed in S. #Turkey the epicenter of 7.8 magnitude earthquake in last hour, that also sent shockwaves to Syria, Lebanon, Iraq, Israel, Palestine, Cyprus. We don’t know death toll yet: pic.twitter.com/A7fomc3AXT

— Joyce Karam (@Joyce_Karam) February 6, 2023]]>

Şanlıurfa, Bahçelievler Mahallesi'nde yeni çöken bir bina olduğu belirtiliyor.

BİNALARA GİRMEYİN ARTÇI SARSINTILAR DEVAM EDİYOR. pic.twitter.com/k9KxoDk2JV

— Haskologlu - Arşiv (@_DoguPala) February 6, 2023]]>

Entire buildings collapsed in S. #Turkey the epicenter of 7.8 magnitude earthquake in last hour, that also sent shockwaves to Syria, Lebanon, Iraq, Israel, Palestine, Cyprus. We don’t know death toll yet: pic.twitter.com/A7fomc3AXT

— Joyce Karam (@Joyce_Karam) February 6, 2023]]>

Şanlıurfa, Bahçelievler Mahallesi'nde yeni çöken bir bina olduğu belirtiliyor.

BİNALARA GİRMEYİN ARTÇI SARSINTILAR DEVAM EDİYOR. pic.twitter.com/k9KxoDk2JV

— Haskologlu - Arşiv (@_DoguPala) February 6, 2023]]>

Entire buildings collapsed in S. #Turkey the epicenter of 7.8 magnitude earthquake in last hour, that also sent shockwaves to Syria, Lebanon, Iraq, Israel, Palestine, Cyprus. We don’t know death toll yet: pic.twitter.com/A7fomc3AXT

— Joyce Karam (@Joyce_Karam) February 6, 2023]]>

Şanlıurfa, Bahçelievler Mahallesi'nde yeni çöken bir bina olduğu belirtiliyor.

BİNALARA GİRMEYİN ARTÇI SARSINTILAR DEVAM EDİYOR. pic.twitter.com/k9KxoDk2JV

— Haskologlu - Arşiv (@_DoguPala) February 6, 2023]]>

Entire buildings collapsed in S. #Turkey the epicenter of 7.8 magnitude earthquake in last hour, that also sent shockwaves to Syria, Lebanon, Iraq, Israel, Palestine, Cyprus. We don’t know death toll yet: pic.twitter.com/A7fomc3AXT

— Joyce Karam (@Joyce_Karam) February 6, 2023]]>

Şanlıurfa, Bahçelievler Mahallesi'nde yeni çöken bir bina olduğu belirtiliyor.

BİNALARA GİRMEYİN ARTÇI SARSINTILAR DEVAM EDİYOR. pic.twitter.com/k9KxoDk2JV

— Haskologlu - Arşiv (@_DoguPala) February 6, 2023]]>

Entire buildings collapsed in S. #Turkey the epicenter of 7.8 magnitude earthquake in last hour, that also sent shockwaves to Syria, Lebanon, Iraq, Israel, Palestine, Cyprus. We don’t know death toll yet: pic.twitter.com/A7fomc3AXT

— Joyce Karam (@Joyce_Karam) February 6, 2023]]>

Şanlıurfa, Bahçelievler Mahallesi'nde yeni çöken bir bina olduğu belirtiliyor.

BİNALARA GİRMEYİN ARTÇI SARSINTILAR DEVAM EDİYOR. pic.twitter.com/k9KxoDk2JV

— Haskologlu - Arşiv (@_DoguPala) February 6, 2023]]>

Entire buildings collapsed in S. #Turkey the epicenter of 7.8 magnitude earthquake in last hour, that also sent shockwaves to Syria, Lebanon, Iraq, Israel, Palestine, Cyprus. We don’t know death toll yet: pic.twitter.com/A7fomc3AXT

— Joyce Karam (@Joyce_Karam) February 6, 2023]]>
<![CDATA[Exclusive- ಬೆಂಗಳೂರು ಚಿತ್ರೋತ್ಸವಕ್ಕೆ ಬಾಲಿವುಡ್ ನಟಿ ರೇಖಾ ಅತಿಥಿ]]> https://publictv.in/bollywood-actress-rekha-is-a-guest-at-bangalore-film-festival/ Mon, 06 Feb 2023 11:14:57 +0000 https://publictv.in/?p=1028021 ರ್ನಾಟಕ ಚಲನಚಿತ್ರ ಅಕಾಡೆಮಿ (Academy) ನಡೆಸುವ ಬೆಂಗಳೂರು (Bangalore) ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ (Film Festival) ಈ ಬಾರಿ ಬಾಲಿವುಡ್ ನಟಿ ರೇಖಾ (Rekha) ಅತಿಥಿಯಾಗಿ (Guest) ಭಾಗಿಯಾಗಲಿದ್ದಾರೆ. ಈ ಕುರಿತು ಸ್ವತಃ ಕಂದಾಯ ಸಚಿವ ಆರ್.ಅಶೋಕ್ ಅವರೇ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.  ಮಾರ್ಚ್ ನಲ್ಲಿ ಚಿತ್ರೋತ್ಸವ ನಡೆಯಲಿದ್ದು, ನಾಳೆ ಫಿಲ್ಮ್ ಫೆಸ್ಟಿವಲ್ ಲೋಗೋವನ್ನು ಲಾಂಚ್ ಮಾಡಲಾಗುತ್ತಿದೆ ಎನ್ನುವ ಮಾಹಿತಿಯನ್ನೂ ಅವರು ಹಂಚಿಕೊಂಡಿದ್ದಾರೆ.

ಅಂದುಕೊಂಡಂತೆ ಆಗಿದ್ದರೆ ಫೆಬ್ರವರಿಯಲ್ಲೇ ಚಿತ್ರೋತ್ಸವ ನಡೆಯಬೇಕಿತ್ತು. ಆದರೆ, ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಸರಕಾರದಿಂದ ಈವರೆಗೂ ಯಾವುದೇ ಅನುದಾನ ಬಾರದೇ ಇರುವ ಕಾರಣದಿಂದಾಗಿ ಈ ತಿಂಗಳು ನಡೆಸಲಿಕ್ಕೆ ಆಗಲಿಲ್ಲ. ಚಿತ್ರೋತ್ಸವ ನಡೆಯುವುದಕ್ಕೆ ಬರೋಬ್ಬರಿ ಮೂರು ತಿಂಗಳ ಕಾಲ ಸಿದ್ಧತೆ ಬೇಕು ಎನ್ನುವುದು ಅಕಾಡೆಮಿಯಲ್ಲಿ ಕೆಲಸ ಮಾಡಿರುವವರ ಹೇಳಿಕೆ. ಆದರೆ, ಕಂದಾಯ ಸಚಿವರು ಮಾರ್ಚ್ ನಲ್ಲಿ ಚಿತ್ರೋತ್ಸವ ನಡೆಸುವುದಾಗಿ ಹೇಳಿದ್ದಾರೆ. ಈ ಕುರಿತು ನಾಳೆ ಅವರು ವಿವರಣೆ ನೀಡುತ್ತಾರೆ ಎನ್ನುವುದು ನಿರೀಕ್ಷೆ. ಇದನ್ನೂ ಓದಿ: ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್ ವರ್ಮಾ ನಿಧನ

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ನೀತಿಸಂಹಿತೆ ಜಾರಿ ಆಗುವ ಮುನ್ನವೇ ಚಿತ್ರೋತ್ಸವ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಮಾಡಬೇಕು ಎನ್ನುವುದು ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಲಾಗಿದೆ ಎನ್ನುವ ಮಾತು ಕೇಳಿ ಬರುತ್ತಿದೆ.  ನಾಲ್ಕು ವರ್ಷಗಳಿಂದ ಚಲನಚಿತ್ರ ಪ್ರಶಸ್ತಿಗಳನ್ನೂ ನೀಡಿಲ್ಲ. ಕನಿಷ್ಠ ಎರಡು ವರ್ಷಗಳ ಪ್ರಶಸ್ತಿ ಪ್ರದಾನ ಸಮಾರಂಭ ಮಾಡುವ ತರಾತುರಿ ಕೂಡ ನಡೆದಿದೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ಮಾರ್ಚ್ ನಲ್ಲಿ ಅಂದುಕೊಂಡಿರುವ ಕಾರ್ಯಕ್ರಮಗಳು ನಡೆಯುತ್ತಿವೆಯಾ ಎಂದು ಕಾದು ನೋಡಬೇಕು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028021 0 0 0
<![CDATA[ಹುಬ್ಬಳ್ಳಿಯಿಂದ ಪುಣೆಗೆ ನೇರ ವಿಮಾನ ಸೇವೆ ಆರಂಭ]]> https://publictv.in/direct-flight-service-begins-between-hubballi-and-pune/ Mon, 06 Feb 2023 11:53:10 +0000 https://publictv.in/?p=1028030 ಹುಬ್ಬಳ್ಳಿ: ಪುಣೆಗೆ (Pune) ಶೀಘ್ರವಾಗಿ ಸಂಪರ್ಕಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಿಂದ (Hubballi) ನೇರ ವಿಮಾನ ಸೇವೆ (Flight Service) ಆರಂಭವಾಗಿದೆ.

ಪುಣೆಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಇಂಡಿಗೋ ವಿಮಾನಕ್ಕಿಂದು (IndiGo Flight) ಜಲಫಿರಂಗಿಯ ಮೂಲಕ ಸ್ವಾಗತ ನೀಡಲಾಯಿತು. ಇದನ್ನೂ ಓದಿ: ಟರ್ಕಿಗೆ 100 ಮಂದಿಯ NDRF ತಂಡವನ್ನು ಕಳುಹಿಸಲಿದೆ ಭಾರತ

https://twitter.com/JoshiPralhad/status/1622271702431576064?cxt=HHwWgMDRiZXhu4MtAAAA

ಮೊದಲ ದಿನವೇ ವಿಮಾನದ ಎಲ್ಲಾ ಸಿಟ್ ಗಳು ಸಂಪೂರ್ಣ ಭರ್ತಿಯಾಗಿದ್ದು, ಈ ಸೇವೆಯು ಜನರಿಗೆ ಅನುಕೂಲಕರವಾಗಿದೆ ಎಂಬುದು ಖುಷಿಯ ಸಂಗತಿ. ಈ ಸೇವೆಯಿಂದ ಹುಬ್ಬಳ್ಳಿ, ಧಾರವಾಡ ಅವಳಿ ನಗರ ಸೇರಿದಂತೆ ಇಡೀ ಉತ್ತರ ಕರ್ನಾಟಕ ಭಾಗದ ಜನರಿಗೆ ವ್ಯಾಪಾರದ ದೃಷ್ಟಿಯಿಂದ ಸಾಕಷ್ಟು ಅನುಕೂಲವಾಗಲಿದೆ.

ರಾಜ್ಯದ ಪ್ರಸ್ತಾವನೆಗೆ ಸ್ಪಂದಿಸಿ ವಿಮಾನಯಾನ ಸೇವೆ ಆರಂಭಿಸಿರುವ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ (Narendra Modi), ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಇಂಡಿಗೋ ಸಂಸ್ಥೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ: Child Marriage Crackdown: ಕಾನೂನಿಗೆ ಹೆದರಿ ಮದ್ವೆ ನಿಲ್ಲಿಸಿದ ಪೋಷಕರು, ಆತ್ಮಹತ್ಯೆ ಮಾಡಿಕೊಂಡ ಮಗಳು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028030 0 0 0

Hubballi witnesses another historical day as the first Hubballi-Pune direct flight service begins today. 

The flight received a grand water cannon salute and witnessed 100% occupancy. @IndiGo6E @aaihbxairport pic.twitter.com/cuFjtv743d

— Pralhad Joshi (@JoshiPralhad) February 5, 2023]]>

Hubballi witnesses another historical day as the first Hubballi-Pune direct flight service begins today. 

The flight received a grand water cannon salute and witnessed 100% occupancy. @IndiGo6E @aaihbxairport pic.twitter.com/cuFjtv743d

— Pralhad Joshi (@JoshiPralhad) February 5, 2023]]>

Hubballi witnesses another historical day as the first Hubballi-Pune direct flight service begins today. 

The flight received a grand water cannon salute and witnessed 100% occupancy. @IndiGo6E @aaihbxairport pic.twitter.com/cuFjtv743d

— Pralhad Joshi (@JoshiPralhad) February 5, 2023]]>

Hubballi witnesses another historical day as the first Hubballi-Pune direct flight service begins today. 

The flight received a grand water cannon salute and witnessed 100% occupancy. @IndiGo6E @aaihbxairport pic.twitter.com/cuFjtv743d

— Pralhad Joshi (@JoshiPralhad) February 5, 2023]]>

Hubballi witnesses another historical day as the first Hubballi-Pune direct flight service begins today. 

The flight received a grand water cannon salute and witnessed 100% occupancy. @IndiGo6E @aaihbxairport pic.twitter.com/cuFjtv743d

— Pralhad Joshi (@JoshiPralhad) February 5, 2023]]>

Hubballi witnesses another historical day as the first Hubballi-Pune direct flight service begins today. 

The flight received a grand water cannon salute and witnessed 100% occupancy. @IndiGo6E @aaihbxairport pic.twitter.com/cuFjtv743d

— Pralhad Joshi (@JoshiPralhad) February 5, 2023]]>

Hubballi witnesses another historical day as the first Hubballi-Pune direct flight service begins today. 

The flight received a grand water cannon salute and witnessed 100% occupancy. @IndiGo6E @aaihbxairport pic.twitter.com/cuFjtv743d

— Pralhad Joshi (@JoshiPralhad) February 5, 2023]]>
<![CDATA[15 ವರ್ಷ ಏರೋಸ್ಪೇಸ್‌ನಲ್ಲಿ ತಯಾರಾಗಿದ್ದ ರಕ್ಷಣಾ ಸಾಮಾಗ್ರಿಗಳ 5 ಪಟ್ಟು ಕಳೆದ 8 ವರ್ಷಗಳಲ್ಲಿ ತಯಾರಾಗಿದೆ: ಮೋದಿ]]> https://publictv.in/pm-narendra-modi-inaugurates-hals-helicopter-factory-in-tumakuru-unveils-light-utility-helicopter/ Mon, 06 Feb 2023 12:19:35 +0000 https://publictv.in/?p=1028034 ತುಮಕೂರು: ಡಬಲ್ ಇಂಜಿನ್ ಸರ್ಕಾರ ಹೇಗೆ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಹೆಲಿಕಾಪ್ಟರ್ (Helicopter) ಉತ್ಪಾದನಾ ಘಟಕವೂ ಒಂದು ನಿದರ್ಶನ. 15 ವರ್ಷ ಏರೋಸ್ಪೇಸ್‌ನಲ್ಲಿ ತಯಾರಾಗಿದ್ದ ರಕ್ಷಣಾ ಸಾಮಾಗ್ರಿಗಳ ಐದು ಪಟ್ಟು ಸಾಮಾಗ್ರಿಗಳು ಕಳೆದ ಎಂಟು ವರ್ಷಗಳಲ್ಲಿ ತಯಾರಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದ್ದಾರೆ.

ಗುಬ್ಬಿ ತಾಲೂಕಿನ ಬಿದರಹಳ್ಳ ಕಾವಲ್‌ನಲ್ಲಿ ತಲೆ ಎತ್ತಿರುವ ಎಷ್ಯಾ ಅತಿ ದೊಡ್ಡ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ (HAL) ಹೆಲಿಕಾಪ್ಟರ್‌ ನಿರ್ಮಾಣ ಘಟಕವನ್ನು ಲೋಕಾರ್ಪಣೆ ಮಾಡಿ ಮೋದಿ ಮಾತನಾಡಿದರು.

2014ಕ್ಕೂ ಮೊದಲು ಹೇಗಿತ್ತು ಅಂತ ನೆನಪಿದೆಯಾ? 2014ಕ್ಕೂ ಮುಂಚಿನ 15 ವರ್ಷ ಏರೋಸ್ಪೇಸ್‌ನಲ್ಲಿ ತಯಾರಾಗಿದ್ದ ರಕ್ಷಣಾ ಸಾಮಾಗ್ರಿಗಳ ಐದು ಪಟ್ಟು ಕಳೆದ ಎಂಟು ವರ್ಷಗಳಲ್ಲಿ ತಯಾರಾಗಿದೆ. ಈ ಎಚ್‌ಎಎಲ್‌ ಘಟಕದಲ್ಲಿ ಯುದ್ಧ ಹೆಲಿಕಾಪ್ಟರ್‌ಗಳ ತಯಾರಿಕೆಯೂ ಆಗಲಿದೆ. ನಮ್ಮ ಸೇನೆಗೆ ಮತ್ತಷ್ಟು ಬಲವನ್ನು ಈ ಘಟಕ ತುಂಬಲಿದೆ ಎಂದು ಸರ್ಕಾರದ ಸಾಧನೆಯನ್ನು ಕೊಂಡಾಡಿದರು.

ಖಾಸಗಿ ವಲಯಕ್ಕೂ ರಕ್ಷಣಾ ವಲಯದಲ್ಲಿ ಅವಕಾಶ ಕೊಡಲಾಗಿದೆ. ಇದನ್ನು ನೆಪ ಮಾಡಿ ನಮ್ಮ ಸರ್ಕಾರದ ಮೇಲೆ ತರಹೇವಾರಿ ಆರೋಪ ಮಾಡಲಾಯಿತು. ಇದೇ ಎಚ್‌ಎಎಲ್ ನೆಪ ಮಾಡಿ ಜನರಿಗೆ ಸುಳ್ಳು ಹೇಳಲಾಯಿತು. ಸುಳ್ಳು ಎಷ್ಟೇ ಪ್ರಬಲವಾಗಿದ್ದರೂ ಎಷ್ಟು ಜನಕ್ಕೆ ಹೇಳಿದರೂ ಒಂದು ದಿನ ಸುಳ್ಳು ಸತ್ಯದ ಎದುರು ಸೋಲಲೇಬೇಕು. ಇಂದು ಎಚ್‌ಎಎಲ್‌ನ ಶಕ್ತಿ ವೃದ್ಧಿಯಿಂದ ಸುಳ್ಳುಕೋರರ ವೇಷ ಕಳಚಿದೆ. ಭಾರತೀಯ ಸೇನೆಗೆ ಎಚ್‌ಎಎಲ್ ಆಧುನಿಕ ತೇಜಸ್ ತಯಾರಿಸುತ್ತಿದೆ. ರಕ್ಷಣಾ ವಲಯದಲ್ಲಿ ಎಚ್ಎಎಲ್ ಭಾರತದ ಆತ್ಮ ನಿರ್ಭರಕ್ಕೆ ಬಲ ಕೊಡುತ್ತಿದೆ ಎಂದರು.

ಕರ್ನಾಟಕ (Karnataka) ಯುವ ಟ್ಯಾಲೆಂಟ್‌, ಯುವ ಅನ್ವೇಷಣೆಯ ನೆಲ. ಡ್ರೋನ್‌ನಿಂದ ನಿಂದ ತೇಜಸ್ ನಿರ್ಮಾಣದವರೆಗೆ ರಾಜ್ಯದ ಪ್ರತಿಭೆಯನ್ನು ಜಗತ್ತು ನೋಡುತ್ತಿದೆ. ಡಬಲ್ ಇಂಜಿನ್ ಸರ್ಕಾರ ಹೇಗೆ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಹೆಲಿಕಾಪ್ಟರ್ ಉತ್ಪಾದನಾ ಘಟಕವೂ ಒಂದು ನಿದರ್ಶನ. ಈ ಘಟಕದ ಶಿಲಾನ್ಯಾಸ ಮಾಡುವ ಸೌಭಾಗ್ಯ ನನ್ನದಾಗಿತ್ತು. ಹೆಲಿಕಾಪ್ಟರ್‌, ಯುದ್ಧ ನೌಕೆ, ಯುದ್ಧ ವಿಮಾನ ಸೇರಿದಂತೆ ಹಲವಷ್ಟು ರಕ್ಷಣಾ ಸಾಮಾಗ್ರಿಗಳು ಭಾರತದಲ್ಲೇ ತಯಾರಾಗುತ್ತಿದ್ದು ಈಗ ಡಬಲ್‌ ಎಂಜಿನ್‌ ಸರ್ಕಾರದ ಅವಧಿಯಲ್ಲಿ ಉದ್ಘಾಟನೆ ಮಾಡಲಾಗಿದೆ ಎಂದು ಹೇಳಿದರು.

ಶಂಕುಸ್ಥಾಪನೆಗೊಂಡ ತುಮಕೂರು ಕೈಗಾರಿಕಾ ಟೌನ್ ಶಿಪ್ (Tumakuru Industrial Township) ಉದ್ಯೋಗಗಳ ಬಾಗಿಲು ತೆರೆಯಲಿದೆ. ಟೌನ್ ಶಿಪ್‌ ನಿರ್ಮಾಣ ಪಿಎಂ ಗತಿ ಶಕ್ತಿ ನ್ಯಾಷನಲ್ ಮಾಸ್ಟರ್ ಪ್ಲಾನ್ ಪ್ರಕಾರ ಆಗುತ್ತಿದೆ. ಈ ಟೌನ್ ಶಿಪ್‌ಗೆ ಮಲ್ಟಿ ಮೋಡಲ್ ಕನೆಕ್ಟಿವಿಟಿ ಮಾಡಲಾಗುತ್ತಿದೆ. ಡಬಲ್‌ ಎಂಜಿನ್‌ ಸರ್ಕಾರ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಹೇಳಿದರು.

ಭೌತಿಕ ಮೂಲಸೌಕರ್ಯದಷ್ಟೇ ಸಾಮಾಜಿಕ ಮೂಲಸೌಕರ್ಯ ಒದಗಿಸಲು ನಾವು ಬದ್ಧರಾಗಿದ್ದೇವೆ. ಕೃಷಿ ನೀರಾವರಿ, ಮನೆಗಳಿಗೆ ನೀರು ಸಂಪರ್ಕ ಜಲಜೀವನಮಿಷನ್ ಯೋಜನೆಗೆ ಈ ಬಜೆಟ್ ನಲ್ಲಿ 20 ಸಾವಿರ ಕೋಟಿ ಹೆಚ್ಚುವರಿ ಅನುದಾನ ಕೊಡಲಾಗಿದೆ. ಮನೆಗಳಿಗೆ ನೀರು ಸಿಗುವ ಮೂಲಕ ಬಡ ಮಹಿಳೆಯರಿಗೆ ಅನುಕೂಲವಾಗಲಿದೆ. ನೀರಿಗಾಗಿ ಕಿಲೋಮೀಟರ್‌ಗಟ್ಟಲೇ ನಡೆಯುವುದು ತಪ್ಪಲಿದೆ. ದೇಶದಲ್ಲಿ 11 ಕೋಟಿ ಮನೆಗಳಿಗೆ ನೀರಿನ ಸಂಪರ್ಕ ಕೊಡಲಾಗಿದೆ ಎಂದು ವಿವರಿಸಿದರು.

ಭದ್ರಾ ಮೇಲ್ಡಂಡೆ ಯೋಜನೆಯನ್ನು (Upper Bhadra Project) ಪ್ರಸ್ತಾಪಿಸಿದ ಮೋದಿ, ಕೃಷಿ ನೀರಾವರಿಗೆ ಆದ್ಯತೆ ನೀಡಲಾಗಿದ್ದು ಈ ಬಾರಿಯ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆಗೆ 5,300 ಕೋಟಿ ರೂ ಅನುದಾನ ಕೊಡಲಾಗಿದೆ. ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಗಳಿಗೆ ಕುಡಿಯುವ ನೀರು ಇದರಿಂದ ಸಿಗಲಿದೆ. ಸಣ್ಣ ರೈತರ ಕೃಷಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಬಜೆಟ್‌ನಲ್ಲಿ(Budget) ಸಹಕಾರ ವಲಯಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಕಬ್ಬು ಬೆಳೆಗಾರರಿಗೂ ಬಜೆಟ್ ನಿಂದ ಅನುಕೂಲ. ಕರ್ನಾಟಕದಲ್ಲಿ ಸಿರಿಧಾನ್ಯಗಳ ಮಹತ್ವ ಎಲ್ಲರಿಗೂ ಗೊತ್ತಿದೆ. ರಾಜ್ಯದಲ್ಲಿ ಸಿರಿಧಾನ್ಯ ಬೆಳೆಗಳಿಗೆ ಪ್ರೋತ್ಸಾಹ ಕೊಡಲಾಗಿದೆ. ಕರ್ನಾಟಕದ ರಾಗಿಮುದ್ದೆ, ರಾಗಿ ರೊಟ್ಟಿ ಮರೆಯಲು ಸಾಧ್ಯವೇ ಇಲ್ಲ. ಸಿರಿಧಾನ್ಯ ಬೆಳೆಗಳಿಂದ ಸಣ್ಣ ರೈತರಿಗೆ ಅನುಕೂಲವಾಗಿದ್ದು ಡಬಲ್ ಇಂಜಿನ್ ಸರ್ಕಾರದ ಪ್ರಾಮಾಣಿಕ ಪ್ರಯತ್ನಗಳಿಂದ ಜನರ ವಿಶ್ವಾಸ ಹೆಚ್ಚಾಗಿದೆ ಎಂದು ತಿಳಿಸದರು.

ಈ ಮೊದಲು ತಳಮಟ್ಟದ ವರೆಗೂ ಸರ್ಕಾರಿ ಯೋಜನೆಗಳು ಸಿಗುತ್ತಿರಲಿಲ್ಲ. ನಾವು ಸಮಾಜದ ಕಟ್ಟಕಟೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳ ಲಾಭ ಮುಟ್ಟುವಂತೆ ನಿಗಾ ಇಟ್ಟಿದ್ದೇವೆ. ನಮ್ಮ ಅವಧಿಯಲ್ಲಿ ಸರ್ಕಾರದ ಎಲ್ಲ ಯೋಜನೆಗಳ ಲಾಭ ಎಲ್ಲರಿಗೂ ಸಿಗುತ್ತಿದೆ. ವಿಶ್ವಕರ್ಮ ಸಮುದಾಯದ ಸಹೋದರ ಸೋದರಿಯರಿಗೂ ಮೊದಲ ಸಲ ವಿಶೇಷ ಕಾರ್ಯಕ್ರಮ ತಂದಿದ್ದೇವೆ. ಕುಂಬಾರ, ಕಮ್ಮಾರ, ಅಕ್ಕಸಾಲಿಗ, ಶಿಲ್ಪಿ, ಬಡಗಿ, ಗಾರೆ ಕೆಲಸದವರಿಗೆ ಪಿಎಂ ಆವಾಸ್ ಯೋಜನೆಯಡಿ ನೆರವು. ಈ ವೃತ್ತಿ ಸಮುದಾಯಗಳ ಕೌಶಲ್ಯ ಹೆಚ್ಚಳಕ್ಕೂ ನೆರವು ಕೊಡಲಾಗಿದೆ. ಕೇಂದ್ರ ಬಜೆಟ್ ಅಭಿವೃದ್ಧಿಗೆ ಮತ್ತಷ್ಟು ಶಕ್ತಿ ಕೊಟ್ಟಿದ್ದು, ಸಮರ್ಥ ಭಾರತ, ಶಕ್ತಿಯುತ ಭಾರತ ನಿರ್ಮಾಣಕ್ಕೆ ಈ ಬಜೆಟ್ ಪೂರಕವಾಗಿದೆ ಎಂದು ಕೊಂಡಾಡಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028034 0 0 0
<![CDATA[ಬೆಳಗಾವಿ ಪಾಲಿಕೆ ಮೇಯರ್ ಆಗಿ ಶೋಭಾ ಅವಿರೋಧ ಆಯ್ಕೆ, ರೇಷ್ಮಾ ಉಪಮೇಯರ್]]> https://publictv.in/marathi-community-women-elected-as-become-belagavi-city-corporation-mayor/ Mon, 06 Feb 2023 12:45:13 +0000 https://publictv.in/?p=1028037 ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆ (Belagavi City Corporation) ಮೇಯರ್ (Mayor) ಆಗಿ ಮರಾಠ ಸಮುದಾಯದ (Marathi Community) ಶೋಭಾ ಸೋಮನಾಚೆ ಅವಿರೋಧವಾಗಿ ಆಯ್ಕೆಯಾಗಿದ್ದು, ಉಪಮೇಯರ್ ಆಗಿ ಬಿಜೆಪಿಯ ರೇಷ್ಮಾ ಪಾಟೀಲ್ ಆಯ್ಕೆಗೊಂಡಿದ್ದಾರೆ ಎಂದು ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿಕಾರಿ ಎಂ.ಜಿ ಹಿರೇಮಠ ಘೋಷಿಸಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಉಪಮೇಯರ್ ಆಗಿ ಬಿಜೆಪಿಯ ರೇಷ್ಮಾ ಪಾಟೀಲ್ ಆಯ್ಕೆಯಾಗಿದ್ದಾರೆ. ರೇಷ್ಮಾ ಪಾಟೀಲ್‌ಗೆ 42 ಮತಗಳು ಪಡೆದರೆ, ಉಪಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಎಂಇಎಸ್ (MES) ಅಭ್ಯರ್ಥಿ ವೈಶಾಲಿ ಭಾತಕಾಂಡೆ ಕೇವಲ 4 ಮತ ಪೆಡೆದು ತೀವ್ರ ಮುಖಭಂಗ ಅನುಭವಿಸಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ಪ್ರಕ್ರಿಯೆ ವೇಳೆ ಪ್ರಮಾಣ ವಚನ ಸ್ವೀಕರಿಸಿ ಕಾಂಗ್ರೆಸ್ (Congress) ಸದಸ್ಯರು ಹೊರನಡೆದು, ಚುನಾವಣೆಗೆ ಬಹಿಷ್ಕಾರ ಹಾಕಿದರು. ಇದನ್ನೂ ಓದಿ: ಬಿಜೆಪಿ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್ ಸೇರ್ಪಡೆ: ಸತೀಶ್ ಜಾರಕಿಹೊಳಿ

ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕನ್ನಡ ಭಾಷಿಕ ಸದಸ್ಯರಿಗೆ ಮೇಯರ್ ಸ್ಥಾನ ನೀಡಲು ಕನ್ನಡಪರ ಸಂಘಟನೆಗಳ ಆಗ್ರಹಿಸಿದ್ದವು. ಈ ನಡುವೆ ಮೇಯರ್ ಸ್ಥಾನಕ್ಕಾಗಿ ಲಿಂಗಾಯತ, ಮರಾಠಾ ಸಮುದಾಯಗಳ ಮಧ್ಯೆ ಪೈಪೋಟಿ ಏರ್ಪಟ್ಟಿತ್ತು. ಇದನ್ನೂ ಓದಿ: ಹುಬ್ಬಳ್ಳಿಯಿಂದ ಪುಣೆಗೆ ನೇರ ವಿಮಾನ ಸೇವೆ ಆರಂಭ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028037 0 0 0
<![CDATA[ಹೆಚ್‌ಡಿಕೆ ಬ್ರಾಹ್ಮಣ ವಿರೋಧಿ ಹೇಳಿಕೆ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಪಾಲಿಗೆ ಬಿಸಿ ತುಪ್ಪ?]]> https://publictv.in/karnataka-election-2023-kumaraswamy-remarks-on-brahmins-will-damage-to-old-mysuru-region-jds/ Mon, 06 Feb 2023 13:50:44 +0000 https://publictv.in/?p=1028041 ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಬ್ರಾಹ್ಮಣ ಸಮುದಾಯದ ವಿರುದ್ಧ ನೀಡಿದ ಹೇಳಿಕೆ ಹಳೇ ಮೈಸೂರು (Old Mysuru( ಭಾಗದಲ್ಲಿ ಜೆಡಿಎಸ್‌ ಮೇಲೆ ಭಾರೀ ಪರಿಣಾಮ ಬೀರುವ ಆತಂಕ ಎದುರಾಗಿದೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬ್ರಾಹ್ಮಣ (Brahmins) ಸಮುದಾಯ ಕುರಿತ ಹೇಳಿಕೆ ಬಗ್ಗೆ ನಾನಾ ಲೆಕ್ಕಾಚಾರಗಳು ಶುರುವಾಗಿದ್ದು, ಹಳೇ ಮೈಸೂರು ಭಾಗದ ಜೆಡಿಎಸ್ ಅಭ್ಯರ್ಥಿಗಳು ಈಗ ಧರ್ಮ ಸಂಕಟಕ್ಕೆ ಸಿಲುಕಿದ್ದಾರೆ. ಇದನ್ನೂ ಓದಿ: ಹಿಜಬ್ ವಿಚಾರ ಬಂದಾಗ ಯಾಕೆ ಜಮೀರ್ ಮಾತನಾಡಲಿಲ್ಲ: ಪ್ರಜ್ವಲ್‌ ರೇವಣ್ಣ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ (Congress) ವಿರೋಧಿ ಮತಗಳ ಪಾಲಿಗೆ ಜೆಡಿಎಸ್ ಆಸರೆಯಾಗಿದ್ದು, ಬ್ರಾಹ್ಮಣ ಸಮುದಾಯ ಸಹ ಸಾಕಷ್ಟು ಹಂತದಲ್ಲಿ ಜೆಡಿಎಸ್ ನಾಯಕರನ್ನು ಬೆಂಬಲಿಸಿತ್ತು. ಕಾಂಗ್ರೆಸ್ ವಿರೋಧಿ ಮತಗಳನ್ನು ಕ್ರೋಢಿಕರಿಸುವ ಜೆಡಿಎಸ್‌ ಸಮುದಾಯಕ್ಕೆ ದೊಡ್ಡ ಮಟ್ಟದ ಬೆಂಬಲ ಈ ಸಮುದಾಯದಿಂದ ಸಿಕ್ಕಿತ್ತು.

ಚುನಾವಣೆಗೆ ಕೆಲವೇ ತಿಂಗಳು ಇರುವಾಗ ಕುಮಾರಸ್ವಾಮಿ ಬ್ರಾಹ್ಮಣ ಸಮುದಾಯದ ವಿರುದ್ಧ ನೀಡಿದ ಹೇಳಿಕೆ ಈಗ ಈಗ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಅಭ್ಯರ್ಥಿಗಳಿಗೆ ಹೊಸ ಭಯ ಹುಟ್ಟು ಹಾಕಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028041 0 0 0
<![CDATA[BBMP ವ್ಯಾಪ್ತಿಯಲ್ಲಿ 108 `ನಮ್ಮ ಕ್ಲಿನಿಕ್'ಗಳಿಗೆ ಫೆ.7 ರಂದು ಸಿಎಂ ಚಾಲನೆ: ಸುಧಾಕರ್]]> https://publictv.in/cm-basavaraj-bommai-will-be-inagurate-108-namma-clinics-in-limists-of-bbmp-k-sudhakar/ Mon, 06 Feb 2023 14:06:56 +0000 https://publictv.in/?p=1028045 ಬೆಂಗಳೂರು: ಆರೋಗ್ಯ ವಲಯದ ಮೂಲಸೌಕರ್ಯ ವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಏಕಕಾಲಕ್ಕೆ 108 `ನಮ್ಮ ಕ್ಲಿನಿಕ್'ಗಳಿಗೆ (Namma Clinic) ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಫೆ.7ರಂದು ಚಾಲನೆ ನೀಡಲಿದ್ದಾರೆ ಎಂದು ಸಚಿವ ಡಾ.ಕೆ ಸುಧಾಕರ್ (K Sudhakar) ತಿಳಿಸಿದ್ದಾರೆ.

ಮಹಾಲಕ್ಷ್ಮಿ ಬಡಾವಣೆಯ ಮಹಾಲಕ್ಷ್ಮಿಪುರ ವಾರ್ಡ್‌ನ ಆರಂಭಿಸಿರುವ ನಮ್ಮ ಕ್ಲಿನಿಕ್ (v) ಅನ್ನು ಉದ್ಘಾಟಿಸಲಾಗುತ್ತಿದ್ದು, ಇದೇ ವೇಳೆ ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ ಆರಂಭವಾಗಿರುವ 107 ಕ್ಲಿನಿಕ್‌ಗಳಿಗೂ ಚಾಲನೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 15 ವರ್ಷ ಏರೋಸ್ಪೇಸ್‌ನಲ್ಲಿ ತಯಾರಾಗಿದ್ದ ರಕ್ಷಣಾ ಸಾಮಾಗ್ರಿಗಳ 5 ಪಟ್ಟು ಕಳೆದ 8 ವರ್ಷಗಳಲ್ಲಿ ತಯಾರಾಗಿದೆ: ಮೋದಿ

ಕಳೆದ ವರ್ಷ ಡಿಸೆಂಬರ್ 14ರಂದು ಬೊಮ್ಮಾಯಿ ಅವರು ಧಾರವಾಡದ ಬೈರದೇವರಕೊಪ್ಪದಲ್ಲಿ `ನಮ್ಮ ಕ್ಲಿನಿಕ್' ಉದ್ಘಾಟಿಸುವ ಮೂಲಕ ರಾಜ್ಯಾದ್ಯಂತ ಏಕಕಾಲಕ್ಕೆ 100 ನಮ್ಮ ಕ್ಲಿನಿಕ್‌ಗಳಿಗೆ ಚಾಲನೆ ನೀಡಿದ್ದರು. ನಂತರ ನಮ್ಮ ಕ್ಲಿನಿಕ್ ಸೇವೆಯ ಬಗ್ಗೆ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದಾಗ, ಸಾರ್ವಜನಿಕರು ಬಹಳ ಸಂತೋಷದಿಂದ ಕೃತಜ್ಞತೆ ಸಲ್ಲಿಸಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ:  ಬೆಳಗಾವಿ ಪಾಲಿಕೆ ಮೇಯರ್ ಆಗಿ ಶೋಭಾ ಅವಿರೋಧ ಆಯ್ಕೆ, ರೇಷ್ಮಾ ಉಪಮೇಯರ್

ನಮ್ಮ ಕ್ಲಿನಿಕ್ ಗಳು ನಗರ ಪ್ರದೇಶದ ಬಡ, ದುರ್ಬಲ ವರ್ಗದ ಜನರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆ ಒದಗಿಸುತ್ತಿವೆ. ಆರೋಗ್ಯ ಮತ್ತು ಕ್ಷೇಮ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಾ ಆರೋಗ್ಯ ಆರೈಕೆಯಲ್ಲಿ ಹೊಸ ಆಯಾಮ ಸೃಷ್ಟಿಸುತ್ತಿವೆ. ಹಾಗಾಗಿ ನಗರ ಪ್ರದೇಶ ವ್ಯಾಪ್ತಿಯಲ್ಲೇ 438 `ನಮ್ಮ ಕ್ಲಿನಿಕ್'ಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ ಎಂದು ಸುಧಾಕರ್ ತಿಳಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028045 0 0 0
<![CDATA[ಎಲ್ಲಾ ಸಿಎನ್‌ಜಿ ವಾಹನಗಳ ಸಿಲಿಂಡರ್‌ಗಳಿಗೆ ಕಡ್ಡಾಯ ಸುರಕ್ಷತಾ ಪರೀಕ್ಷೆ: ಸಾರಿಗೆ ಇಲಾಖೆ]]> https://publictv.in/safety-tests-a-must-on-all-cng-vehicles-in-karnataka/ Mon, 06 Feb 2023 14:16:30 +0000 https://publictv.in/?p=1028049 ಬೆಂಗಳೂರು: ಕರ್ನಾಟಕದಲ್ಲಿರುವ ಎಲ್ಲಾ ಸಿಎನ್‌ಜಿ (CNG) ವಾಹನ ಮಾಲೀಕರು ತಮ್ಮ ವಾಹನಗಳ ಸಿಲಿಂಡರ್‌ಗಳಿಗೆ (Cylinder) ಕಡ್ಡಾಯ ಸುರಕ್ಷತಾ ಪರೀಕ್ಷೆಗಳನ್ನು ಮಾಡಿಸಬೇಕು ಎಂದು ಸಾರಿಗೆ ಇಲಾಖೆ ಸುತ್ತೋಲೆ ಹೊರಡಿಸಿದೆ.

ಜನವರಿ 9 ರಂದು ಹೊರಡಿಸಲಾದ ಈ ಸುತ್ತೋಲೆಯು ಸಿಎನ್‌ಜಿ ವಾಹನಗಳಿಗೆ ರಾಷ್ಟ್ರೀಯ ಮಾರ್ಗಸೂಚಿಗಳ ಅನುಗುಣವಾಗಿದೆ. ವಾಹನ ಮಾಲೀಕರು ಮೂರು ವರ್ಷಗಳಿಗೊಮ್ಮೆ ಪ್ರತಿಯೊಂದು ಸಿಲಿಂಡರ್ ಅನ್ನು ʼಹೈಡ್ರೋಸ್ಟಾಟಿಕ್ ಸ್ಟ್ರೆಚ್ʼ ಪರೀಕ್ಷೆಗಳನ್ನು ನಡೆಸುವುದು ಕಡ್ಡಾಯ ಎಂದು ತಿಳಿಸಿದೆ.

ಗ್ಯಾಸ್ ಆಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL), ರಾಜ್ಯದ ಅತಿದೊಡ್ಡ ಸಿಎನ್‌ಜಿ ಪೂರೈಕೆದಾರರಾಗಿದ್ದು ಇದು ಕರ್ನಾಟಕದಲ್ಲಿ 52,000 ಸಿಎನ್‌ಜಿ ವಾಹನಗಳಿವೆ ಎಂದು ಅಂದಾಜಿಸಿದೆ. ಅದರಲ್ಲಿ 48% ಅಥವಾ ಸುಮಾರು 25,000 ಬೆಂಗಳೂರಿನಲ್ಲಿವೆ. ಈ ಮಾಹಿತಿಯಲ್ಲಿ ಆಫ್ಟರ್ ಮಾರ್ಕೆಟ್ ನಲ್ಲಿ ಸಿಎನ್‌ಜಿ ಸಿಲಿಂಡರ್ ಗಳನ್ನು ಆಳವಡಿಸಿದ ವಾಹನಗಳು ಮತ್ತು GAIL ನಿಂದ ಸರಬರಾಜು ಮಾಡಲಾದ ವಾಹನಗಳನ್ನು ಒಳಗೊಂಡಿದೆ. ಇದನ್ನೂ ಓದಿ: ಹುಬ್ಬಳ್ಳಿಯಿಂದ ಪುಣೆಗೆ ನೇರ ವಿಮಾನ ಸೇವೆ ಆರಂಭ

ಈ ಪರೀಕ್ಷೆಗಳನ್ನು ನಡೆಸಲು ಸರ್ಕಾರವು ಬೆಂಗಳೂರು ಮೂಲದ ಸಂಸ್ಥೆ-ಎಂಜಿ ಆರ್ ಹೈಡ್ರೋಟೆಸ್ಟ್ ಇಂಕ್ ಅನ್ನು ಅಧಿಕೃತವಾಗಿ ನೇಮಿಸಿದೆ. ಅದೇ ರೀತಿ ಶೀಘ್ರದಲ್ಲೇ ಇನ್ನೆರೆಡು ಕಂಪನಿಗಳು ಈ ಪರೀಕ್ಷೆಗಳನ್ನು ನಡೆಸಲು ಅಧಿಕಾರವನ್ನು ಪಡೆಯಲಿದ್ದಾರೆ. ಎಂಜಿಆರ್ ಹೈಡ್ರೊಟೆಸ್ಟ್ PESO (ಪೆಟ್ರೋಲಿಯಂ ಮತ್ತು ಸ್ಫೋಟಕಗಳ ಸುರಕ್ಷತಾ ಸಂಸ್ಥೆ)ಯಿಂದ ಸಂಭಂಧಿತ ಪ್ರಮಾಣಿಕರಣಗಳನ್ನು ಹೊಂದಿದೆ.

ಈ ಕುರಿತು ಮಾತನಾಡಿದ ಎಂಜಿಆರ್ ಹೈಡ್ರೊಟೆಸ್ಟ್ ವ್ಯವಸ್ಥಾಪಕ ಪಾಲುದಾರ ಜ್ಞಾನಚಂದ್ ಬಾಂಟಿಯಾ “ಕೇಂದ್ರದ ಗ್ಯಾಸ್ ಸಿಲಿಂಡರ್ ನಿಯಮಗಳು 2016ರ ಪ್ರಕಾರ, ಬಿಐಎಸ್ ಮಾನದಂಡಗಳು 154975 ಮತ್ತು ಬಿಐಎಸ್ 8481 ಮಾನದಂಡಗಳ ಪ್ರಕಾರ ಸಿಲಿಂಡರ್ ನ ಜೀವಿತಾವಧಿ 20 ವರ್ಷಗಳಾಗಿದ್ದು ಪ್ರತಿ ಮೂರು ವರ್ಷಗಳಿಗೊಮ್ಮೆ ಸಿಲಿಂಡರ್ ಗಳ ಹೈಡ್ರೋಸ್ಟಾಟಿಕ್ ಸ್ಟ್ರೆಚ್ ಪರೀಕ್ಷೆಯನ್ನು ನಡೆಸುವುದು ಕಡ್ಡಾಯವಾಗಿದೆ. ಈ ಕುರಿತು ಸಾರಿಗೆ ಇಲಾಖೆ ಸುತ್ತೋಲೆ ಹೊರಡಿಸಿದ್ದು ಈ ಬಗ್ಗೆ ಜಾಗೃತಿ ಮೂಡಿಸಬೇಕಿದೆ” ಎಂದರು.

ಸಿಎನ್‌ಜಿ ವಾಹನಗಳ ಕನ್ವರ್ಷನ್ ಹಾಗೂ ಹೊಸ ನೋಂದಣಿ ಹೆಚ್ಚಾದಂತೆ, ಸುರಕ್ಷತೆಯ ಕಾಳಜಿಯನ್ನು ತಿಳಿಸುವ ಅಗತ್ಯವಿದೆ ಎಂದು ಬಾಂಡಿಯಾ ಹೇಳಿದರು. “ಸಿಎನ್‌ಜಿ 200 ಬಾರ್ ಗಳು ಹೆಚ್ಚಿನ ಒತ್ತಡವನ್ನು ಹೊಂದಿದ್ದು, ಇದು ಎಲ್‌ಪಿಜಿ ಗಿಂತ 10 ಪಟ್ಟು ಹೆಚ್ಚು ಒತ್ತಡವು ಹೆಚ್ಚಿರುವುದರಿಂದ, ಸಿಎನ್‌ಜಿ ಸಿಲಿಂಡರ್ ಅನ್ನು ದಪ್ಪದ ಗೇಜ್ ನಿಂದ (8ಎಂಎಂ ನಿಂದ 10 ಎಂಎಂ) ತಯಾರಿಸಲಾಗುತ್ತದೆ ಹಾಗೂ ಇದು ತಡೆರಹಿತವಾಗಿರುತ್ತದೆ ಎಂದು ಅವರು ಹೇಳಿದರು.

ರಾಜ್ಯ ಸರಕಾರದ ಎಲ್ಲಾ ಆರ್‌ಟಿಒ ಕಚೇರಿಗಳು ಮತ್ತು ಸಾರಿಗೆ ಜಂಟಿ ಆಯುಕ್ತರಿಗೆ ಸುತ್ತೋಲೆ ಕಳುಹಿಸಿದೆ. ಮೂರು ವರ್ಷಗಳನ್ನು ಪೂರೈಸಿದ ಎಲ್ಲಾ ಸಿಎನ್‌ಜಿ ವಾಹನಗಳು ಫಿಟ್ ನೆಸ್ ಪರೀಕ್ಷೆಯ ಸಮಯದಲ್ಲಿ ಈ ಸುರಕ್ಷತಾ ಪ್ರಮಾಣಪತ್ರವನ್ನು ಇತರ ದಾಖಲೆಗಳೊಂದಿಗೆ ಹಾಜರುಪಡಿಸುವುದು ಕಡ್ಡಾಯವಾಗಿದೆ ಎಂದು ಹೇಳುತ್ತದೆ.

ಒಮ್ಮೆ ಪರೀಕ್ಷೆಗಳು ಮುಗಿದ ನಂತರ, ಈ ಪ್ರಮಾಣಪತ್ರವನ್ನು PESO ಅನುಮೋದಿಸಿದೆ ಮತ್ತು ಆನ್ ಲೈನ್‌ನಲ್ಲಿ ನೀಡಲಾಗುತ್ತದೆ. PESO ವೆಬ್ ಸೈಟ್ ಸಾರಿಗೆ ಇಲಾಖೆಯ ವಾಹನದ ವೆಬ್ ಸೈಟ್ ನೊಂದಿಗೆ ಸಂಯೋಜಿಸಲ್ಪಟ್ಟಿದೆ ಮತ್ತು ಈ ಪ್ರಮಾಣಪತ್ರಗಳು ಅಲ್ಲಿಯೂ ಲಭ್ಯವಾಗುತ್ತವೆ” ಎಂದು ಬಾಂಟಿಯಾ ತಿಳಿಸಿದರು. ಪ್ರಸ್ತುತ ಕರ್ನಾಟಕವು 100ಕ್ಕೂ ಹೆಚ್ಚು ಸಿಎನ್‌ಜಿ ಕೇಂದ್ರಗಳನ್ನು ಹೊಂದಿದೆ. ಅದರಲ್ಲಿ ಸುಮಾರು 55% ರಷ್ಟು ಬೆಂಗಳೂರಿನಲ್ಲಿವೆ ಎಂದು ಅವರು ಹೇಳಿದರು.

ನಾವು ಈಗ ಆರ್‌ಟಿಒಗಳಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ ಮತ್ತು ನಿಲ್ದಾಣಗಳಲ್ಲಿ ಈ ಕುರಿತಾದ ಫಲಕಗಳನ್ನು ಹಾಕಲು GAILನೊಂದಿಗೆ ಸಂಪರ್ಕ ಹೊಂದಿದ್ದೇವೆ. ಆದ್ದರಿಂದ ವಾಹನ ಮಾಲೀಕರಿಗೆ ಪರೀಕ್ಷೆಗಳ ಬಗ್ಗೆ ತಿಳಿಸಬಹುದು ಹಾಗೂ ಭವಿಷ್ಯದಲ್ಲಿ ಅವುಗಳನ್ನು ಯೋಜಿಸಬಹುದು. ಅಪಘಾತಗಳ ಸಂದರ್ಭದಲ್ಲಿ ವಿಮೆಯನ್ನು ಪಡೆಯಲು ಕೂಡ ಈ ಪರೀಕ್ಷೆಗಳು ಬೇಕಾಗುತ್ತವೆ ಎಂದು ಅವರು ಹೇಳಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028049 0 0 0
<![CDATA[`ಛೂ ಮಂತರ್' ಟೀಸರ್‌ ಔಟ್:‌ ಮಾರ್ಗನ್‌ ಹೌಸ್‌ ರಹಸ್ಯ ಭೇದಿಸಲು ಬಂದ ನಟ ಶರಣ್‌]]> https://publictv.in/actor-sharan-film-choo-mantar-teaser-out/ Mon, 06 Feb 2023 14:57:39 +0000 https://publictv.in/?p=1028056 `ಗುರು ಶಿಷ್ಯರು' (Guru Shishyaru) ಸಿನಿಮಾದಲ್ಲಿ ಪಿಟಿ ಮಾಸ್ಟರ್ ಆಗಿ ಗೆದ್ದಿದ್ದ ನಟ ಶರಣ್ `ಛೂ ಮಂತರ್' (Choo Mantar Film) ಮಾಡಲು ಬರುತ್ತಿದ್ದಾರೆ. ಶರಣ್ ಹುಟ್ಟುಹಬ್ಬದಂದು ಟೀಸರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಬಿಗ್ ಗಿಫ್ಟ್ ನೀಡಿದ್ದಾರೆ. `ಛೂ ಮಂತರ್' ಟೀಸರ್‌ನಿಂದ ಶರಣ್ ಸದ್ದು ಮಾಡ್ತಿದ್ದಾರೆ.

 
View this post on Instagram
 

A post shared by Tarun Talkies (@taruntalkies)

ನಟ ಶರಣ್‌ ನಗಿಸಿ, ಹೆದರಿಸೋಕೆ ಬರುತ್ತಿದ್ದಾರೆ. ನಟ ಶರಣ್ ಈಗ `ಛೂ ಮಂತರ್' ಚಿತ್ರದ ಟೀಸರ್ ಮೂಲಕ ಕಮಾಲ್ ಮಾಡ್ತಿದ್ದಾರೆ. ಮಾನಸ ತರುಣ್, ತರುಣ್ ಶಿವಪ್ಪ ನಿರ್ಮಾಣದಲ್ಲಿ `ಛೂ ಮಂತರ್' ಸಿನಿಮಾ ಮೂಡಿ ಬಂದಿದೆ. ಸದ್ಯ `ಛೂ ಮಂತರ್' ಟೀಸರ್ ಹಾರರ್ ಝಲಕ್ ಪ್ರೇಕ್ಷಕರನ್ನ ಬಡಿದೆಬ್ಬಿಸಿದೆ. ಮೊದಲ ಬಾರಿಗೆ ಹಾರರ್ ಸಿನಿಮಾದಲ್ಲಿ ನಟಿಸಿರುವ ಶರಣ್ ಅವರ ಹೊಸ ಅವತಾರ ಅಭಿಮಾನಿಗಳಿಗೆ ಇಷ್ಟವಾಗಿದೆ. ಇದನ್ನೂ ಓದಿ: `ಆರ್‌ಆರ್‌ಆರ್’ ಸಕ್ಸಸ್ ನಂತರ ಮುಂದಿನ ಚಿತ್ರದ ಬಗ್ಗೆ ಜ್ಯೂ.ಎನ್‌ಟಿಆರ್ ಪ್ರತಿಕ್ರಿಯೆ

 
View this post on Instagram
 

A post shared by Tarun Talkies (@taruntalkies)

ಹಾಲಿವುಡ್ (Hollywood) ಸಿನಿಮಾಗಳನ್ನು ನೆನಪಿಸುವ ವಿಷ್ಯುವಲ್ಸ್ `ಛೂ ಮಂತರ್' ಸಿನಿಮಾದಲ್ಲಿದೆ ಎನ್ನುವುದು ಟೀಸರ್ ನೋಡಿದ್ರೆ ಅರ್ಥವಾಗುತ್ತದೆ. ಪಾಳು ಬಿದ್ದ ಉತ್ತರಾಕಾಂಡದ ಮಾರ್ಗನ್ ಹೌಸ್ ಪ್ಯಾಲೇಸ್‌ನಲ್ಲಿ ಚಿತ್ರವಿಚಿತ್ರ ಘಟನೆಗಳು ನಡೆಯುತ್ತಿರುತ್ತದೆ. ಭೂತ ಪ್ರೇತ ಇರುವ ಆತಂಕ ಮನೆಯಲ್ಲಿರುವವರನ್ನು ಕಾಡುತ್ತಿರುತ್ತದೆ. ಆ ಪ್ರಶ್ನೆಗಳಿಗೆ ಉತ್ತರ ಹುಡುಕುವ ನಾಯಕನಾಗಿ ಶರಣ್ ಎಂಟ್ರಿ ಕೊಡುತ್ತಾರೆ. ಟೀಸರ್ ನೋಡುಗರನ್ನು ಕಥೆಯ ಒಳಗೆ ಕರೆದುಕೊಂಡು ಹೋಗುತ್ತದೆ.

ನಟ ಶರಣ್ ಈ ಸಿನಿಮಾದಲ್ಲಿ ಒಬ್ಬ ಮಂತ್ರವಾದಿ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಮೇಘನಾ ಗಾಂವ್ಕರ್, ಅದಿತಿ, ನಟ ಚಿಕ್ಕಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. `ಕರ್ವ' (Karva) ಖ್ಯಾತಿಯ ನವನೀತ್ (Navaneeth) `ಛೂ ಮಂತರ್' ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಭಿನ್ನ ಕಥೆಯನ್ನ ತೆರೆಯ ಮೇಲೆ ತೋರಿಸಲು ಹೊರಟಿದ್ದಾರೆ.

ಸದ್ಯ ಸಿನಿಮಾದ ಪೋಸ್ಟರ್, ಟೀಸರ್ ಮೂಲಕ `ಛೂ ಮಂತರ್' ಚಿತ್ರ ಸಂಚಲನ ಸೃಷ್ಟಿಸಿದೆ. ಸಿನಿಮಾ ಚಿತ್ರೀಕರಣ ಕೂಡ ಕಂಪ್ಲಿಟ್ ಆಗಿದ್ದು, ಸದ್ಯದಲ್ಲಿಯೇ ತೆರೆಯ ಮೇಲೆ ಅಬ್ಬರಿಸಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028056 0 0 0
<![CDATA[ರಾಜ್ಯದಲ್ಲಿ 15,000 ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ ಉತ್ಪಾದನೆ - ಸಿಎಂ ಬೊಮ್ಮಾಯಿ]]> https://publictv.in/15k-megha-vats-renewable-energy-production-in-karnataka-says-basavaraj-bommai/ Mon, 06 Feb 2023 15:08:42 +0000 https://publictv.in/?p=1028060 ಬೆಂಗಳೂರು: ಕರ್ನಾಟಕದಲ್ಲಿ (Karnataka) 15,000 ಮೆಗಾ ವ್ಯಾಟ್ ನವೀಕರಿಸಬಹುದಾದ ಇಂಧನ (Renewable Energy) ಉತ್ಪಾದಿಸಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ (NarendraModi) ಅವರಿಂದ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ `ಇಂಡಿಯನ್ ಎನರ್ಜಿ ವೀಕ್-2023' (India Energy Week 2023) ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರಿಂದು ಮಾತನಾಡಿದರು. ಇದನ್ನೂ ಓದಿ: ಎಲ್ಲಾ ಸಿಎನ್‌ಜಿ ವಾಹನಗಳ ಸಿಲಿಂಡರ್‌ಗಳಿಗೆ ಕಡ್ಡಾಯ ಸುರಕ್ಷತಾ ಪರೀಕ್ಷೆ: ಸಾರಿಗೆ ಇಲಾಖೆ

https://twitter.com/narendramodi/status/1622539828393902080?cxt=HHwWgIC8lZPYtYQtAAAA

ದೇಶದ ಶೇ.50 ರಷ್ಟು ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ನವೀಕರಿಸಬಹುದಾದ ಇಂಧನವನ್ನು ಸಂಗ್ರಹಿಸಲು ಪಂಪ್ ಸ್ಟೋರೇಜ್ ಸೇರಿದಂತೆ ವಿವಿಧ ರೀತಿಯ ಸಂಗ್ರಹಣೆಯತ್ತ ರಾಜ್ಯ ಗಮನ ಹರಿಸುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: BBMP ವ್ಯಾಪ್ತಿಯಲ್ಲಿ 108 `ನಮ್ಮ ಕ್ಲಿನಿಕ್’ಗಳಿಗೆ ಫೆ.7 ರಂದು ಸಿಎಂ ಚಾಲನೆ: ಸುಧಾಕರ್

https://twitter.com/BSBommai/status/1622499719166713858?cxt=HHwWhIDTkb65o4QtAAAA

ಕರ್ನಾಟಕ ನಂ.1 ಆಗಿಸುವ ಗುರಿ: ಕಳೆದ ತಿಂಗಳು ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 9 ಉದ್ದಿಮೆಗಳು ಗ್ರೀನ್ ಹೈಡ್ರೋಜನ್ (Green Hydrogen) ಉತ್ಪಾದನೆಗೆ 3 ಲಕ್ಷ ಕೋಟಿ ಬಂಡವಾಳದಲ್ಲಿ ಸುಮಾರು 2 ಲಕ್ಷ ಕೋಟಿ ನವೀಕರಿಸಬಹುದಾದ ಇಂಧನ ಉತ್ಪಾದನೆ ಕ್ಷೇತ್ರಕ್ಕೆ ಅವಕಾಶ ಕಲ್ಪಿಸಿದೆ. ಕರ್ನಾಟಕ ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯವಾಗಿದ್ದು, ಇ.ವಿ (ವಿದ್ಯುತ್ ಚಾಲಿತ ವಾಹನ) (Electric vehicle) ಸಾರಿಗೆ ವಾಹನಗಳ ಕ್ಷೇತ್ರದಲ್ಲಿ ಅತ್ಯಧಿಕ ಸಂಖ್ಯೆಯ ಸಂಶೋಧನೆ ನಡೆದಿವೆ. ಈ ನಿಟ್ಟಿನಲ್ಲಿ ಕರ್ನಾಟವನ್ನು ವಿದ್ಯುತ್ ಚಾಲಿತ ವಾಹನಗಳ ಉತ್ಪಾದನೆಯಲ್ಲಿ ದೇಶದಲ್ಲಿಯೇ ನಂ.1 ಆಗಿಸುವ ಗುರಿಯಿದೆ. ಇದಕ್ಕೆ ಪೂರಕವಾಗಿ ಬಂಡವಾಳ ಸ್ನೇಹಿ ಇ.ವಿ ನೀತಿಯನ್ನೂ ತರಲಾಗಿದೆ ಎಂದು ವಿವರಿಸಿದರು.

https://twitter.com/BSBommai/status/1622527220349808640?cxt=HHwWgMDR9aH6r4QtAAAA

ಗರಿಷ್ಠ ಇಂಧನ-ಕನಿಷ್ಠ ಮಾಲಿನ್ಯ: ಬಯೋ ಇಂಧನವಾದ ಎಥೆನಾಲ್ (Ethanol) ಉತ್ಪಾದನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿ ನಿಲ್ಲುತ್ತದೆ. ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಬ್ಬು ಅರಿಯುವ ಘಟಕಗಳಿವೆ. ರಾಜ್ಯದ ಯುವ ಉದ್ಯಮಿ ವಿಜಯ್ ನಿರಾಣಿ ಅವರು ದೇಶದಲ್ಲಿಯೇ ದೊಡ್ಡ ಪ್ರಮಾಣದ ಎಥೆನಾಲ್ ಉತ್ಪಾದನೆಯಲ್ಲಿ ನಿರತರಾಗಿದ್ದಾರೆ. ಭಾರತದ ಎಥೆನಾಲ್ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ದೊಡ್ಡ ಕೊಡುಗೆ ನೀಡಲಿದೆ. ಪ್ರಧಾನಿ ಮೋದಿಯವರ ಅಮೃತ ಕಾಲದಲ್ಲಿ ಇಂಧನ ಕ್ಷೇತ್ರದ ಅಭಿವೃದ್ಧಿಗಾಗಿ ನಮ್ಮ ಗುರಿ ಬಹಳ ಮಹತ್ವದ್ದಾಗಿದ್ದು, `ಗರಿಷ್ಠ ಇಂಧನ-ಕನಿಷ್ಠ ಮಾಲಿನ್ಯ' ಎಂಬ ಘೋಷವಾಕ್ಯದ ಗುರಿಯನ್ನು ಸಾಧಿಸಲಾಗುವುದು ಎಂದು ಶಪಥ ಮಾಡಿದರು.

https://twitter.com/narendramodi/status/1622539432292192256?cxt=HHwWgMC4_YvBtYQtAAAA

2046ರೊಳಗೆ ಮಾಲಿನ್ಯ ರಹಿತ ವಿದ್ಯುತ್ ಉತ್ಪಾದನೆ: ಗುಜರಾತ್ ರಾಜ್ಯದ ಯಶಸ್ವಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿ, ಇಂಧನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಪ್ರಧಾನಿ ಮೋದಿಯವರು ತಂದಿದ್ದಾರೆ. ಆ ಅನುಭವದಿಂದ ದೇಶದ ಇಂಧನ ಕ್ಷೇತ್ರದಲ್ಲಿ ಮಹತ್ವಪೂರ್ಣ ಹಾಗೂ ಮಾದರಿ ಬದಲಾವಣೆಗಳಿಗೆ ಕಾರಣರಾಗಿದ್ದಾರೆ. ನಾವಿಂದು ಇಂಧನ ಕ್ಷೇತ್ರದಲ್ಲಿ ಹೊಸ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಮಾಲಿನ್ಯ ರಹಿತ ವಿದ್ಯುತ್ ಉತ್ಪಾದನೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಪ್ರಧಾನಿ ಮೋದಿಯವರು 2046 ರೊಳಗೆ ಮಾಲಿನ್ಯ ರಹಿತ ವಿದ್ಯುತ್ ಉತ್ಪಾದನೆಯ ಗುರಿ ಹೊಂದಿದ್ದಾರೆ ಎಂದು ತಿಳಿಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಆರ್.ಕೆ ಸಿಂಗ್ ಮೊದಲಾದವರು ಉಪಸ್ಥಿತರಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028060 0 0 0

Our 4 focus areas of the energy sector:

Boost domestic exploration and production.

Diversification of supplies.

Alternative energy sources.

Decarbonisation through work in EVs and more. pic.twitter.com/7fZ5lifPro

— Narendra Modi (@narendramodi) February 6, 2023]]>

With the energy sector assuming great importance in this century, India is taking numerous initiatives with a focus on reforms, grassroots empowerment and boosting investment. pic.twitter.com/AmdlkohdTn

— Narendra Modi (@narendramodi) February 6, 2023]]>

Hon'ble Prime Minister Shri @NarendraModi Ji at India Energy Week 2023 in Bengaluru, Karnataka. https://t.co/A12LBFbTDJ

— Basavaraj S Bommai (@BSBommai) February 6, 2023]]>

In India, renewable energy generated in Karnataka is the highest. 50% of our production is from renewable sources. In the Global Investors’ Meet held last year, over Rs 3 lakh crore investment in 9 proposals were for green hydrogen power production.#IndiaEnergyWeek pic.twitter.com/Th3vaKxP3J

— Basavaraj S Bommai (@BSBommai) February 6, 2023]]>

Our 4 focus areas of the energy sector:

Boost domestic exploration and production.

Diversification of supplies.

Alternative energy sources.

Decarbonisation through work in EVs and more. pic.twitter.com/7fZ5lifPro

— Narendra Modi (@narendramodi) February 6, 2023]]>

Hon'ble Prime Minister Shri @NarendraModi Ji at India Energy Week 2023 in Bengaluru, Karnataka. https://t.co/A12LBFbTDJ

— Basavaraj S Bommai (@BSBommai) February 6, 2023]]>

In India, renewable energy generated in Karnataka is the highest. 50% of our production is from renewable sources. In the Global Investors’ Meet held last year, over Rs 3 lakh crore investment in 9 proposals were for green hydrogen power production.#IndiaEnergyWeek pic.twitter.com/Th3vaKxP3J

— Basavaraj S Bommai (@BSBommai) February 6, 2023]]>

With the energy sector assuming great importance in this century, India is taking numerous initiatives with a focus on reforms, grassroots empowerment and boosting investment. pic.twitter.com/AmdlkohdTn

— Narendra Modi (@narendramodi) February 6, 2023]]>

Our 4 focus areas of the energy sector:

Boost domestic exploration and production.

Diversification of supplies.

Alternative energy sources.

Decarbonisation through work in EVs and more. pic.twitter.com/7fZ5lifPro

— Narendra Modi (@narendramodi) February 6, 2023]]>

Hon'ble Prime Minister Shri @NarendraModi Ji at India Energy Week 2023 in Bengaluru, Karnataka. https://t.co/A12LBFbTDJ

— Basavaraj S Bommai (@BSBommai) February 6, 2023]]>

In India, renewable energy generated in Karnataka is the highest. 50% of our production is from renewable sources. In the Global Investors’ Meet held last year, over Rs 3 lakh crore investment in 9 proposals were for green hydrogen power production.#IndiaEnergyWeek pic.twitter.com/Th3vaKxP3J

— Basavaraj S Bommai (@BSBommai) February 6, 2023]]>

With the energy sector assuming great importance in this century, India is taking numerous initiatives with a focus on reforms, grassroots empowerment and boosting investment. pic.twitter.com/AmdlkohdTn

— Narendra Modi (@narendramodi) February 6, 2023]]>

With the energy sector assuming great importance in this century, India is taking numerous initiatives with a focus on reforms, grassroots empowerment and boosting investment. pic.twitter.com/AmdlkohdTn

— Narendra Modi (@narendramodi) February 6, 2023]]>

Our 4 focus areas of the energy sector:

Boost domestic exploration and production.

Diversification of supplies.

Alternative energy sources.

Decarbonisation through work in EVs and more. pic.twitter.com/7fZ5lifPro

— Narendra Modi (@narendramodi) February 6, 2023]]>

Hon'ble Prime Minister Shri @NarendraModi Ji at India Energy Week 2023 in Bengaluru, Karnataka. https://t.co/A12LBFbTDJ

— Basavaraj S Bommai (@BSBommai) February 6, 2023]]>

In India, renewable energy generated in Karnataka is the highest. 50% of our production is from renewable sources. In the Global Investors’ Meet held last year, over Rs 3 lakh crore investment in 9 proposals were for green hydrogen power production.#IndiaEnergyWeek pic.twitter.com/Th3vaKxP3J

— Basavaraj S Bommai (@BSBommai) February 6, 2023]]>

Our 4 focus areas of the energy sector:

Boost domestic exploration and production.

Diversification of supplies.

Alternative energy sources.

Decarbonisation through work in EVs and more. pic.twitter.com/7fZ5lifPro

— Narendra Modi (@narendramodi) February 6, 2023]]>

Hon'ble Prime Minister Shri @NarendraModi Ji at India Energy Week 2023 in Bengaluru, Karnataka. https://t.co/A12LBFbTDJ

— Basavaraj S Bommai (@BSBommai) February 6, 2023]]>

In India, renewable energy generated in Karnataka is the highest. 50% of our production is from renewable sources. In the Global Investors’ Meet held last year, over Rs 3 lakh crore investment in 9 proposals were for green hydrogen power production.#IndiaEnergyWeek pic.twitter.com/Th3vaKxP3J

— Basavaraj S Bommai (@BSBommai) February 6, 2023]]>

With the energy sector assuming great importance in this century, India is taking numerous initiatives with a focus on reforms, grassroots empowerment and boosting investment. pic.twitter.com/AmdlkohdTn

— Narendra Modi (@narendramodi) February 6, 2023]]>

Our 4 focus areas of the energy sector:

Boost domestic exploration and production.

Diversification of supplies.

Alternative energy sources.

Decarbonisation through work in EVs and more. pic.twitter.com/7fZ5lifPro

— Narendra Modi (@narendramodi) February 6, 2023]]>

Hon'ble Prime Minister Shri @NarendraModi Ji at India Energy Week 2023 in Bengaluru, Karnataka. https://t.co/A12LBFbTDJ

— Basavaraj S Bommai (@BSBommai) February 6, 2023]]>

In India, renewable energy generated in Karnataka is the highest. 50% of our production is from renewable sources. In the Global Investors’ Meet held last year, over Rs 3 lakh crore investment in 9 proposals were for green hydrogen power production.#IndiaEnergyWeek pic.twitter.com/Th3vaKxP3J

— Basavaraj S Bommai (@BSBommai) February 6, 2023]]>

With the energy sector assuming great importance in this century, India is taking numerous initiatives with a focus on reforms, grassroots empowerment and boosting investment. pic.twitter.com/AmdlkohdTn

— Narendra Modi (@narendramodi) February 6, 2023]]>

Our 4 focus areas of the energy sector:

Boost domestic exploration and production.

Diversification of supplies.

Alternative energy sources.

Decarbonisation through work in EVs and more. pic.twitter.com/7fZ5lifPro

— Narendra Modi (@narendramodi) February 6, 2023]]>

Hon'ble Prime Minister Shri @NarendraModi Ji at India Energy Week 2023 in Bengaluru, Karnataka. https://t.co/A12LBFbTDJ

— Basavaraj S Bommai (@BSBommai) February 6, 2023]]>

In India, renewable energy generated in Karnataka is the highest. 50% of our production is from renewable sources. In the Global Investors’ Meet held last year, over Rs 3 lakh crore investment in 9 proposals were for green hydrogen power production.#IndiaEnergyWeek pic.twitter.com/Th3vaKxP3J

— Basavaraj S Bommai (@BSBommai) February 6, 2023]]>

With the energy sector assuming great importance in this century, India is taking numerous initiatives with a focus on reforms, grassroots empowerment and boosting investment. pic.twitter.com/AmdlkohdTn

— Narendra Modi (@narendramodi) February 6, 2023]]>
<![CDATA[ರಾಜ್ಯಕ್ಕೆ ಪದೇ ಪದೇ ಪ್ರಧಾನಿ ಆಗಮನ - 'ಬ್ರ್ಯಾಂಡ್ ಮೋದಿ' ಅಸ್ತ್ರ ಪ್ರಯೋಗ]]> https://publictv.in/karnataka-election-2023-bjp-brand-modi-strategy/ Mon, 06 Feb 2023 15:19:46 +0000 https://publictv.in/?p=1028063 ಬೆಂಗಳೂರು: ಬಿಜೆಪಿ ಕರ್ನಾಟಕ (BJP KarnatakaP) ಮತಯುದ್ಧಕ್ಕೆ ಪ್ರಧಾನಿ ಮೋದಿಯೇ (PM Narendra Modi) ಸಾರಥಿಯಾಗಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೋದಿಯವರು ಬ್ಯಾಕ್ ಟು ಬ್ಯಾಕ್ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಆ ಮೂಲಕ ದಕ್ಷಿಣ ಭಾರತದ ಹೆಬ್ಬಾಗಿಲಾದ ಕರ್ನಾಟಕದಲ್ಲಿ (Karnataka Election) ಗೆಲುವಿನ ಜಯಭೇರಿ ಬಾರಿಸಲು ಪಣ ತೊಟ್ಟಿದ್ದಾರೆ.

2023ರ ವಿಧಾನಸಭಾ ಚುನಾವಣೆಗೆ ಬ್ರಾಂಡ್ ಮೋದಿ (Brand Modi) ಅಸ್ತ್ರ ಭರ್ಜರಿಯಾಗಿಯೇ ಪ್ರಯೋಗವಾಗುತ್ತಿದೆ. ಪ್ರತೀ ಬಾರಿಯೂ ಬಂದಾಗಲೂ ಅಭಿವೃದ್ಧಿ (Development) ಮಂತ್ರದಂಡ ಹಿಡಿದೇ ಮೋದಿ ರಾಜ್ಯಕ್ಕೆ ಬರುತ್ತಿದ್ದಾರೆ. ವಿಭಾಗವಾರು ಜಿಲ್ಲೆಗಳನ್ನು ಫೋಕಸ್ ಮಾಡಿಕೊಂಡು ತಮ್ಮ ರಾಜ್ಯ ಪ್ರವಾಸವನ್ನು ಪ್ರಧಾನಿಗಳು ನಿಗದಿ ಮಾಡಿಕೊಳ್ಳುತ್ತಿದ್ದಾರೆ.

ಈ ಮುಂಚೆ ಹಳೇ ಮೈಸೂರು, ಕರಾವಳಿ, ಕಲ್ಯಾಣ, ಕಿತ್ತೂರು ಕರ್ನಾಟಕ ಜಿಲ್ಲೆಗಳಿಗೆ ಭೇಟಿ ಕೊಡುವ ಮೂಲಕ ಮೋದಿಯವರು ಮೋಡಿ ಮಾಡಿದ್ದಾರೆ. ಈ ತಿಂಗಳು ಬೆಂಗಳೂರು, ಬಯಲು ಸೀಮೆ, ಮಲೆನಾಡು ಜಿಲ್ಲೆಗಳ ಮೇಲೆ ಚಿತ್ತ ಹರಿಸಿದ್ದಾರೆ.

ಕಳೆದ ಜೂನ್‌ನಿಂದಲೂ‌ ಮೋದಿಯವರು ನಿರಂತರ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಚುನಾವಣೆ (Karnataka Election) ಹತ್ತಿರವಾಗುತ್ತಿದ್ದಂತೆ ಮೋದಿಯವರ ಪದೇ ಪದೇ ಕರ್ನಾಟಕ ಭೇಟಿ ಇನ್ನಷ್ಟು ಹೆಚ್ಚಾಗುತ್ತಿದೆ. ಇದನ್ನೂ ಓದಿ: 15 ವರ್ಷ ಏರೋಸ್ಪೇಸ್‌ನಲ್ಲಿ ತಯಾರಾಗಿದ್ದ ರಕ್ಷಣಾ ಸಾಮಾಗ್ರಿಗಳ 5 ಪಟ್ಟು ಕಳೆದ 8 ವರ್ಷಗಳಲ್ಲಿ ತಯಾರಾಗಿದೆ: ಮೋದಿ

ಕರ್ನಾಟಕದಲ್ಲಿ ಮೋದಿ: * ಜೂನ್ 2022 ಮೈಸೂರು ಪ್ರವಾಸ - ಯೋಗ ದಿನಾಚರಣೆ - ಹಳೇ ಮೈಸೂರು ಫೋಕಸ್

* ನವೆಂಬರ್ 2022 - ಬೆಂಗಳೂರು - ಕೆಂಪೇಗೌಡ ಪ್ರತಿಮೆ, ವಂದೇ ಭಾರತ್ ರೈಲು ಉದ್ಘಾಟನೆ - ಹಳೇ ಮೈಸೂರಿನ ಮೇಲೆ ಗಮನ

* ಸೆಪ್ಟೆಂಬರ್ 2022 - ಮಂಗಳೂರು ಭೇಟಿ - ನವಮಂಗಳೂರು ಬಂದರು ಪ್ರಾಧಿಕಾರದ ಕಾರ್ಯಕ್ರಮ - ಕರಾವಳಿ ಜಿಲ್ಲೆಗಳ ಮೇಲೆ ಕಣ್ಣು

* ಜನವರಿ 2023 - ಹುಬ್ಬಳ್ಳಿಗೆ ಭೇಟಿ - ಯುವಜನೋತ್ಸವಕ್ಕೆ ಚಾಲನೆ - ಕಿತ್ತೂರು ಕರ್ನಾಟಕ ಫೋಕಸ್

* ಜನವರಿ 2023 - ಕಲಬುರ್ಗಿ, ಯಾದಗಿರಿ ಭೇಟಿ - ಲಂಬಾಣಿ ಸಮಾವೇಶ - ಕಲ್ಯಾಣ ಕರ್ನಾಟಕದ ಮತದ ಮೇಲೆ ಕಣ್ಣು

* ಫೆಬ್ರವರಿ 06, 2023 - ಬೆಂಗಳೂರು ಗ್ರಾಂ, ತುಮಕೂರು - ಎಚ್‌ಎಎಲ್‌ ಹೆಲಿಕಾಪ್ಟರ್ ತಯಾರಿಕಾ ಘಟಕ ಲೋಕಾರ್ಪಣೆ - ಬಯಲು ಸೀಮೆ‌ ಜಿಲ್ಲೆಗಳು ಟಾರ್ಗೆಟ್‌

* ಫೆಬ್ರವರಿ 13, 2023 - ಬೆಂಗಳೂರು - ಏರೋ ಇಂಡಿಯಾ ಶೋ - ರಾಜಧಾನಿ ಮತದಾರ ವರ್ಗ ಫೋಕಸ್

* ಫೆಬ್ರವರಿ 27, 2023 - ಶಿವಮೊಗ್ಗ -  ವಿಮಾನ ನಿಲ್ದಾಣ  ಉದ್ಘಾಟನೆ - ಮಲೆನಾಡು ಜಿಲ್ಲೆಗಳ ಮೇಲೆ ಕಣ್ಣು

* ಮಾರ್ಚ್ 2023 - ದಶಪಥ ರಸ್ತೆ ಉದ್ಘಾಟನೆ - ಹಳೇ ಮೈಸೂರು ಭಾಗದ ಮೇಲೆ ಗಮನ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028063 0 0 0
<![CDATA[ಟರ್ಕಿ, ಸಿರಿಯಾದಲ್ಲಿ ಭಾರೀ ಭೂಕಂಪ - 24 ಗಂಟೆಯಲ್ಲಿ 2,300 ಮಂದಿ ಸಾವು]]> https://publictv.in/3-powerful-earthquakes-in-turkey-and-syria-more-than-2300-killed-in-last-24-hours/ Mon, 06 Feb 2023 15:53:36 +0000 https://publictv.in/?p=1028076 ಇಸ್ತಾಂಬುಲ್: ಪ್ರಕೃತಿ ವಿಕೋಪಕ್ಕೆ ಟರ್ಕಿ (Turkey), ಸಿರಿಯಾ (Syria) ದೇಶಗಳಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಿದೆ. ಎರಡೂ ದೇಶಗಳಲ್ಲಿ ಕಳೆದ 24 ಗಂಟೆಯಲ್ಲಿ 3 ಬಾರಿ ಪ್ರಬಲ ಭೂಕಂಪ (Earthquake) ಸಂಭವಿಸಿದ್ದು, ಭಾರೀ ಸಾವು ನೋವಿಗೆ ಕಾರಣವಾಗಿದೆ.

ಅನೇಕ ನಗರಗಳು ಸ್ಮಶಾನ ಸದೃಶವಾಗಿ ಮಾರ್ಪಟ್ಟಿವೆ. ಟರ್ಕಿ ಕಾಲಮಾನ ನಸುಕಿನ ಜಾವ 4.17ಕ್ಕೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ (Earthquake) ತೀವ್ರತೆ 7.8 ದಾಖಲಾಗಿದೆ. ಆಗ್ನೇಯ ಟರ್ಕಿಯ ಗಾಜಿಯಾನ್ ತೆಪ್ ಪ್ರಾಂತ್ಯದಿಂದ 33 ಕಿಲೋಮೀಟರ್ ದೂರದಲ್ಲಿ, 18 ಕಿಮೀ ಆಳದಲ್ಲಿ ಭೂಕಂಪದ ಕೇಂದ್ರಬಿಂದು ಕಂಡುಬಂದಿದೆ. ಇದನ್ನೂ ಓದಿ: ಸಿರಿಯಾ, ಟರ್ಕಿಯಲ್ಲಿ 7.8 ತೀವ್ರತೆಯಲ್ಲಿ ಭೂಕಂಪನ – 90 ಮಂದಿ ಸಾವು

ಭೂಕಂಪದ ತೀವ್ರತೆಗೆ ಸಾವಿರಾರು ಕಟ್ಟಡಗಳು ಆಟಿಕೆಗಳ ರೀತಿಯಲ್ಲಿ ನೆಲಸಮಗೊಂಡಿವೆ. ಕಳೆದ 24 ಗಂಟೆಯಲ್ಲಿ ಸರಿಸುಮಾರು 2,300 ಮಂದಿ ಬಲಿಯಾಗಿದ್ದಾರೆ. ಸಾವಿರಾರು ಮಂದಿ ಕಣ್ಮರೆಯಾಗಿದ್ದಾರೆ. 8 ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಂಭವ ಇದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: 15 ವರ್ಷ ಏರೋಸ್ಪೇಸ್‌ನಲ್ಲಿ ತಯಾರಾಗಿದ್ದ ರಕ್ಷಣಾ ಸಾಮಾಗ್ರಿಗಳ 5 ಪಟ್ಟು ಕಳೆದ 8 ವರ್ಷಗಳಲ್ಲಿ ತಯಾರಾಗಿದೆ: ಮೋದಿ

ಟರ್ಕಿಯಲ್ಲಿ 1939ರಲ್ಲಿ 7.8 ತೀವ್ರತೆಯ ಭೂಕಂಪ ಕಾಣಿಸಿಕೊಂಡಿತ್ತು. ಆಗ ಪೂರ್ವ ಎರ್ಜಿಂಕನ್ ಪ್ರಾಂತ್ಯದಲ್ಲಿ ಸುಮಾರು 33 ಸಾವಿರ ಮಂದಿ ದಾರುಣ ಸಾವಿಗೀಡಾಗಿದ್ದರು. ಆ ನಂತರ ಸಂಭವಿಸಿದ ಅತಿದೊಡ್ಡ ದುರಂತ ಇದಾಗಿದೆ ಎಂದು ತಿಳಿದುಬಂದಿದೆ.

ದಕ್ಷಿಣ ಟರ್ಕಿ, ಉತ್ತರ ಸಿರಿಯಾ, ಲೆಬನಾನ್, ಇಸ್ರೇಲ್‌ನಲ್ಲೂ ತೀವ್ರ ಕಂಪನ ಉಂಟಾಗಿದೆ. ಟರ್ಕಿಯ ದಿಯರ್‌ಬಕರ್, ಸಿರಿಯಾದ ಅಲೆಪ್ಪೀ, ಹುಮಾ ನಗರಗಳಲ್ಲಿ ಸಾವಿರಾರು ಕಟ್ಟಡ ನೆಲಸಮವಾಗಿವೆ. 7.8 ರಷ್ಟು ತೀವ್ರತೆಯ ಭೂಕಂಪದ ಬಳಿಕ ಗಂಟೆಗಳ ಅವಧಿಯಲ್ಲಿ 20ಕ್ಕೂ ಹೆಚ್ಚು ಬಾರಿ ಭೂಮಿ ಕಂಪಿಸಿದ್ದು, ಹೆಚ್ಚು ಸಾವು ನೋವಿಗೆ ಕಾರಣವಾಗಿದೆ. ಭೂಕಂಪ ಪೀಡಿತ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

45 ದೇಶಗಳಿಂದ ನೆರವು ಘೋಷಣೆ: ಟರ್ಕಿ, ಸಿರಿಯಾದ ಭೂ ಕಂಪನ ಕಂಡು ವಿಶ್ವದ ಹಲವು ರಾಷ್ಟ್ರಗಳು ದಿಗ್ಭ್ರಮೆಗೊಂಡಿವೆ. ಭಾರತದ ಪ್ರಧಾನಿ ಮೋದಿ (Narendra Modi), ಸಂತ್ರಸ್ತ ದೇಶಗಳಿಗೆ ನೆರವು ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಎರಡು ಎನ್‌ಡಿಆರ್‌ಎಫ್ (NDRF) ತಂಡ, ವೈದ್ಯಕೀಯ ತಂಡ, ಪರಿಹಾರ ಸಾಮಗ್ರಿಯನ್ನು ಭಾರತ ಸರ್ಕಾರ (Government Of India) ಟರ್ಕಿಗೆ ಕಳಿಸಿಕೊಟ್ಟಿದೆ. ಈ ಬೆನ್ನಲ್ಲೇ ಅಮೆರಿಕ ಜರ್ಮನಿ ಸೇರಿದಂತೆ ವಿಶ್ವದ 45 ರಾಷ್ಟ್ರಗಳು ನೆರವು ಘೋಷಣೆ ಮಾಡಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028076 0 0 0

Horrific videos emerging from #tuerkiye of the devastating earthquake building crumbles down in mere seconds #Turkey #TurkeyEarthquake pic.twitter.com/485DYrHIKN

— Amit Sahu (@amitsahujourno) February 6, 2023]]>
<![CDATA[ಸಹಾಯಧನ ಮಂಜೂರು ಮಾಡಲು 10 ಸಾವಿರ ಲಂಚ - ಮೂವರು ಲೋಕಾಯುಕ್ತ ಬಲೆಗೆ]]> https://publictv.in/ambedkar-development-corporations-three-accused-arrested-by-lokayukta-police/ Mon, 06 Feb 2023 16:26:14 +0000 https://publictv.in/?p=1028087 ಮಡಿಕೇರಿ: ಸಹಾಯಧನ ಮಂಜೂರು ಮಾಡಲು 10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ (Ambedkar Development Corporation) ಮೂವರನ್ನು ಲೋಕಾಯುಕ್ತ ಪೊಲೀಸರು (Lokayukta Police) ಬಂಧಿಸಿದ್ದಾರೆ.

ಮಡಿಕೇರಿ (Madikeri) ನಗರದ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ (Ambedkar Development Corporation) ಕಚೇರಿಯಲ್ಲೇ 10 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಜಿಲ್ಲಾ ವ್ಯವಸ್ಥಾಪಕ ಚಂದ್ರಶೇಖರ್, ಕಚೇರಿ ವ್ಯವಸ್ಥಾಪಕಿ ಚೆಲುವಾಂಬ ಹಾಗೂ ಚಾಲಕ ತಿರುಮಲ ಮೂವರನ್ನ ಬಂಧಿಸಲಾಗಿದೆ. ಇದನ್ನೂ ಓದಿ: ಹೆಚ್‌ಡಿಕೆ ಬ್ರಾಹ್ಮಣ ವಿರೋಧಿ ಹೇಳಿಕೆ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಪಾಲಿಗೆ ಬಿಸಿ ತುಪ್ಪ?

ಮಹಿಳೆಯೊಬ್ಬರು ಕೋಳಿ ಫಾರಂ ನಡೆಸಲು ಸ್ವಉದ್ಯೋಗ ಯೋಜನೆಯಡಿ ಸಾಲ ಪಡೆದಿದ್ದರು. ಮೊದಲ ಕಂತಿನ ಸಹಾಯಧನ ಪಡೆದಿದ್ದರು. 2ನೇ ಕಂತಿನ ಹಣ ಮಂಜೂರು ಮಾಡಲು 10 ಸಾವಿರ ಕೊಡಬೇಕು ಎಂದು ಕೇಳಿದ್ದರು. ಬಳಿಕ ಮಹಿಳೆ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಮೂವರನ್ನೂ ಬಂಧಿಸಲಾಗಿದೆ ಎಂದು ಲೋಕಾಯುಕ್ತ ಮೈಸೂರು (Mysuru) ವಿಭಾಗದ ಎಸ್.ಪಿ.ಸುರೇಶ್ ಬಾಬು ತಿಳಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿ ಪಾಲಿಕೆ ಮೇಯರ್ ಆಗಿ ಶೋಭಾ ಅವಿರೋಧ ಆಯ್ಕೆ, ರೇಷ್ಮಾ ಉಪಮೇಯರ್

ಡಿವೈಎಸ್‌ಪಿ ಎಂ.ಎಸ್ ಪವನಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇನ್‌ಸ್ಪೆಕ್ಟರ್‌ಗಳಾದ ಲೋಕೇಶ್, ರೂಪಶ್ರೀ ಭಾಗವಹಿಸಿದ್ದರು. ಇದು ಒಂದು ತಿಂಗಳಲ್ಲಿ ಮಡಿಕೇರಿಯಲ್ಲಿ ನಡೆದ 3ನೇ ಲೋಕಾಯುಕ್ತ ದಾಳಿಯಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028087 0 0 0
<![CDATA[ಆಳ ಸಮುದ್ರದ ಬೋಟ್ ಖರೀದಿಗೆ ನಿರುತ್ಸಾಹ ತೋರಿದ ಕರಾವಳಿ ಮೀನುಗಾರರು]]> https://publictv.in/fishermans-not-interested-pradhan-mantri-matsya-sampada-yojana/ Mon, 06 Feb 2023 17:04:32 +0000 https://publictv.in/?p=1028090 ಕಾರವಾರ: ಮತ್ಸ್ಯ ಸಂಪದ ಯೋಜನೆಗೆ (Pradhan Mantri Matsya Sampada Yojana)  ಕೇಂದ್ರ ಬಜೆಟ್‍ನಲ್ಲಿ (Union Budget)  ಸಾವಿರಾರು ಕೋಟಿ ಅನುದಾನ ಘೋಷಿಸಿದೆ. ಇದೇ ಯೋಜನೆಯ ಅನುದಾನ ಬಳಸಿ ರಾಜ್ಯ ಸರ್ಕಾರ ಆಳಸಮುದ್ರ (Deep-Sea Fishing ) ದೋಣಿ ಖರೀದಿಗೆ ರೂಪಿಸಿದ್ದ ಯೋಜನೆ ಜಿಲ್ಲೆಯಲ್ಲಿ ಸಮರ್ಪಕ ಅನುಷ್ಠಾನಕ್ಕೆ ಬಂದಿಲ್ಲ.

ಸರ್ಕಾರ ಸೂಚಿಸಿದ ದೋಣಿಗಳ ಖರೀದಿಗೆ ಇಲ್ಲಿನ ಮೀನುಗಾರರು ಒಪ್ಪದಿರುವುದು ಯೋಜನೆಯ ಹಿನ್ನೆಲೆಗೆ ಕಾರಣವಾಗಿದೆ. ಮೀನುಗಾರರ ಬೇಡಿಕೆಗೆ ತಕ್ಕ ದೋಣಿ ಖರೀದಿಗೆ ಸಹಾಯಧನ ಒದಗಿಸಲು ಸರ್ಕಾರ ಒಪ್ಪದ ಕಾರಣ ಯೋಜನೆ ಘೋಷಣೆಗೆ ಸೀಮಿತವಾಗಿಯೇ ಉಳಿದುಕೊಂಡಿದೆ.

ಕೇಂದ್ರ ಸರ್ಕಾರದ ಮತ್ಸ್ಯ ಸಂಪದ ಯೋಜನೆ ಸಹಯೋಗದೊಂದಿಗೆ ಕಳೆದ ರಾಜ್ಯ ಬಜೆಟ್‍ನಲ್ಲಿ ಸರ್ಕಾರ 100 ಆಳಸಮುದ್ರ ಮೀನುಗಾರಿಕೆ ದೋಣಿಗಳ ಖರೀದಿಗೆ ಸಹಾಯಧನ ನೀಡುವುದಾಗಿ ಘೋಷಣೆ ಮಾಡಿತ್ತು. ಈ ಪೈಕಿ 50 ದೋಣಿಗಳನ್ನು ಉತ್ತರ ಕನ್ನಡಕ್ಕೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದರು.  ಇದನ್ನೂ ಓದಿ: ರಾಜ್ಯಕ್ಕೆ ಪದೇ ಪದೇ ಪ್ರಧಾನಿ ಆಗಮನ – ‘ಬ್ರ್ಯಾಂಡ್ ಮೋದಿ’ ಅಸ್ತ್ರ ಪ್ರಯೋಗ

1.20 ಕೋಟಿ ರೂ. ಮೌಲ್ಯದ ದೋಣಿ (Boat) ಖರೀದಿಗೆ ಶೇ.40ರಷ್ಟು ಸಹಾಯಧನವನ್ನು ಸರ್ಕಾರ ನೀಡಲು ನಿರ್ಧರಿಸಿತ್ತು. ಮಾಲೀಕರು ಮಹಿಳೆಯರಾಗಿದ್ದಾರೆ ಶೇ.60ರಷ್ಟು ಸಹಾಯಧನ ನೀಡಲು ಯೋಜನೆಯಡಿ ಅವಕಾಶ ಕಲ್ಪಿಸಿತ್ತು. ಆದರೆ ವರ್ಷ ಕಳೆದರೂ ಜಿಲ್ಲೆಯಲ್ಲಿ ಕೇವಲ ಮೂರು ಮಂದಿ ಮಾತ್ರ ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಅಂಕೋಲಾದ (Ankola) ಮೀನುಗಾರರೊಬ್ಬರಿಗೆ ಮಾತ್ರ ದೋಣಿ ಖರೀದಿಗೆ ಕಾರ್ಯಾದೇಶ ನೀಡಲಾಗಿದೆ.

ಆಳಸಮುದ್ರದ ಗಿಲ್‍ನೆಟ್, ಲಾಂಗ್‍ನೆಟ್ ದೋಣಿಗಳಿಗೆ ಮಾತ್ರ ಸಹಾಯಧನ ನೀಡುವುದಾಗಿ ತಿಳಿಸಲಾಗುತ್ತಿದೆ. ಉತ್ತರ ಕನ್ನಡ ಭಾಗದಲ್ಲಿ ಅಂತಹ ದೋಣಿ ಬಳಕೆ ಮಾಡಲು ಮೀನುಗಾರರು ಒಪ್ಪುವುದಿಲ್ಲ. ಪರ್ಸಿನ್ ದೋಣಿಗಳ ಖರೀದಿಗೆ ಸಹಾಯಧನ ಒದಗಿಸಲು ಸರ್ಕಾರ ಮುಂದಾಗಬೇಕು. ಈ ಸಂಬಂಧ ನಿಯಮಾವಳಿಗೆ ತಿದ್ದುಪಡಿ ತರಬೇಕು. ಕಾಟಾಚಾರಕ್ಕೆ ಯೋಜನೆ ಘೋಷಿಸಬಾರದು ಎಂದು ಮೀನು ಮಾರಾಟಗಾರರ ಸಹಕಾರ ಫೆಡರೇಶನ್ ಅಧ್ಯಕ್ಷ ರಾಜು ತಾಂಡೇಲ್ ಆಗ್ರಹಿಸಿದ್ದಾರೆ.

ಉತ್ತರ ಕನ್ನಡದ ಮೀನುಗಾರರ ಬೇಡಿಕೆಯಂತೆ ಪರ್ಸೀನ್ ಹಾಗೂ ಟ್ರಾಲರ್ ಬೋಟ್‌ಗಳನ್ನು ಖರೀದಿಗೆ ಸಹಾಯಧನ ಒದಗಿಸುವ ಕುರಿತು ನಿಯಮಾವಳಿಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028090 0 0 0
<![CDATA[ಪರ್ವೇಜ್ ಮುಷರಫ್ ಶಾಂತಿಗೆ ಶ್ರಮಿಸಿದ ವ್ಯಕ್ತಿ - ಶಶಿ ತರೂರ್ ಹೇಳಿಕೆಗೆ ಬಿಜೆಪಿ ಗರಂ]]> https://publictv.in/shashi-tharoor-hits-back-at-bjp-over-pervez-musharraf-tweet/ Mon, 06 Feb 2023 17:09:34 +0000 https://publictv.in/?p=1028093 ಲಕ್ನೋ: ಪಾಕಿಸ್ತಾನದ (Pakistan) ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ (Pervez Musharraf) ಸಾವಿನ ಕುರಿತಾಗಿ ಕಾಂಗ್ರೆಸ್ ನೇತಾರ ಶಶಿ ತರೂರ್ (Shashi Tharoor) ನೀಡಿದ ಹೇಳಿಕೆಗೆ ಬಿಜೆಪಿ ಗರಂ ಆಗಿದೆ.

ಮುಷರಫ್‌ನನ್ನ ಶಾಂತಿದೂತನಿಗೆ ಹೋಲಿಸಿದ್ದಕ್ಕೆ ಕೇಸರಿ ಪಡೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ನಮ್ಮ ದೇಶದ ಸೈನಿಕರನ್ನ ಚಿತ್ರಹಿಂಸೆಗೆ ಗುರಿಮಾಡಿದ ವ್ಯಕ್ತಿಯನ್ನು ಶಾಂತಿಗಾಗಿ ಶ್ರಮಿಸಿದ ವ್ಯಕ್ತಿ ಎನ್ನಲು ಹೇಗಾದ್ರೂ ಮನಸ್ಸು ಬರುತ್ತೆ ಎಂದು ಬಿಜೆಪಿ (BJP) ಕಿಡಿಕಾರಿದೆ. ಇದನ್ನೂ ಓದಿ: ಭಾರತದ ಪ್ರತಿಷ್ಠೆ ಹಾಳುಮಾಡಲು ದಿವಾಳಿ ಪಾಕಿಸ್ತಾನ ಸಂಚು- ಇಂಟಲಿಜೆನ್ಸ್ ರಿಪೋರ್ಟ್

ಇದಕ್ಕೆ ಶಶಿ ತರೂರ್ (Shashi Tharoor) ಮತ್ತೆ ತಿರುಗೇಟು ನೀಡಿದ್ದಾರೆ. ತಮ್ಮ ಹೇಳಿಕೆ ಸಮರ್ಥನೆ ಮಾಡಿಕೊಂಡಿರುವ ಶಶಿ ತರೂರ್, ಸತ್ತವರ ಬಗ್ಗೆ ಎರಡು ಒಳ್ಳೆ ಮಾತುಗಳನ್ನು ಆಡಬೇಕೆಂಬ ಪರಂಪರೆ ನಮ್ಮ ದೇಶದಲ್ಲಿದೆ. ಮುಷರಫ್ ಬದ್ಧ ಶತ್ರು ಆಗಿರಬಹುದು, ಕಾರ್ಗಿಲ್ ಯುದ್ಧದ (Kargil War) ಕಾರಣಕರ್ತನೂ ಆಗಿರಬಹುದು. ಆದರೂ 2002ರಿಂದ 2007ರವರೆಗೂ ಭಾರತದ ಜೊತೆ ಶಾಂತಿಗಾಗಿ ಮುಷರಫ್ ಪ್ರಯತ್ನಿಸಿದ್ದರು ಎಂದು ಪುನರುಚ್ಚರಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

https://twitter.com/ShashiTharoor/status/1622440124213772289?ref_src=twsrc%5Etfw%7Ctwcamp%5Etweetembed%7Ctwterm%5E1622440124213772289%7Ctwgr%5E68f2b599e9c1f5f0ce9057ec3d470f01fd04bfea%7Ctwcon%5Es1_&ref_url=https%3A%2F%2Fwww.ndtv.com%2Findia-news%2Fshashi-tharoor-hits-back-at-bjp-over-pervez-musharraf-tweet-asks-this-3756369

ಫೆಬ್ರವರಿ 5ರಂದು ನಿಧನರಾದ ಪರ್ವೇಜ್ ಮುಷರಫ್ ಮೃತದೇಹವನ್ನು ಪಾಕಿಸ್ತಾನಕ್ಕೆ ತರಲಾಗಿದ್ದು, ಫೆಬ್ರವರಿ 7ರಂದು ಕರಾಚಿಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ. ಇದನ್ನೂ ಓದಿ: ಬಿನ್‌ ಲಾಡೆನ್‌ನ ಹೊಗಳಿದ್ದ ವ್ಯಕ್ತಿ, ರಾಹುಲ್‌ ಗಾಂಧಿ ಪಿಎಂ ಆಗಬೇಕೆಂದು ಬಯಸಿದ್ದರು – ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್‌

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028093 0 0 0

Question to BJP leaders frothing at the mouth: if Musharraf was anathema to all patriotic Indians, why did the BJP Government negotiate a ceasefire with him in 2003 & sign the joint Vajpayee-Musharraf statement of 2004? Was he not seen as a credible peace partner then?

— Shashi Tharoor (@ShashiTharoor) February 6, 2023]]>

Question to BJP leaders frothing at the mouth: if Musharraf was anathema to all patriotic Indians, why did the BJP Government negotiate a ceasefire with him in 2003 & sign the joint Vajpayee-Musharraf statement of 2004? Was he not seen as a credible peace partner then?

— Shashi Tharoor (@ShashiTharoor) February 6, 2023]]>

Question to BJP leaders frothing at the mouth: if Musharraf was anathema to all patriotic Indians, why did the BJP Government negotiate a ceasefire with him in 2003 & sign the joint Vajpayee-Musharraf statement of 2004? Was he not seen as a credible peace partner then?

— Shashi Tharoor (@ShashiTharoor) February 6, 2023]]>

Question to BJP leaders frothing at the mouth: if Musharraf was anathema to all patriotic Indians, why did the BJP Government negotiate a ceasefire with him in 2003 & sign the joint Vajpayee-Musharraf statement of 2004? Was he not seen as a credible peace partner then?

— Shashi Tharoor (@ShashiTharoor) February 6, 2023]]>

Question to BJP leaders frothing at the mouth: if Musharraf was anathema to all patriotic Indians, why did the BJP Government negotiate a ceasefire with him in 2003 & sign the joint Vajpayee-Musharraf statement of 2004? Was he not seen as a credible peace partner then?

— Shashi Tharoor (@ShashiTharoor) February 6, 2023]]>

Question to BJP leaders frothing at the mouth: if Musharraf was anathema to all patriotic Indians, why did the BJP Government negotiate a ceasefire with him in 2003 & sign the joint Vajpayee-Musharraf statement of 2004? Was he not seen as a credible peace partner then?

— Shashi Tharoor (@ShashiTharoor) February 6, 2023]]>

Question to BJP leaders frothing at the mouth: if Musharraf was anathema to all patriotic Indians, why did the BJP Government negotiate a ceasefire with him in 2003 & sign the joint Vajpayee-Musharraf statement of 2004? Was he not seen as a credible peace partner then?

— Shashi Tharoor (@ShashiTharoor) February 6, 2023]]>
<![CDATA[ಸಿದ್ದರಾಮಯ್ಯರ ಅನ್ನಭಾಗ್ಯದಿಂದಲೇ ಕೋವಿಡ್ ಸಂದರ್ಭದಲ್ಲಿ ಜನ ಪ್ರಾಣ ಉಳಿಸಿಕೊಂಡಿದ್ದಾರೆ - ಜಮೀರ್]]> https://publictv.in/siddaramaiahs-anna-bhagya-yojana-saved-lot-of-peoples-lives-in-covid-time-says/ Mon, 06 Feb 2023 17:39:39 +0000 https://publictv.in/?p=1028101 ಕಲಬುರಗಿ: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಅವಧಿಯಲ್ಲಿ ನೀಡಿದ ಅನ್ನ ಭಾಗ್ಯ ಯೋಜನೆಯಿಂದಲೇ (Anna Bhagya Yojana) ಕೋವಿಡ್ (Covid 19) ಸಂದರ್ಭದಲ್ಲಿ ಜನ ಪ್ರಾಣ ಉಳಿಸಿಕೊಂಡಿದ್ದಾರೆ ಎಂದು ಶಾಸಕ ಹಮೀರ್ ಅಹ್ಮದ್ ಖಾನ್ (Zameer Ahmed Khan) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಲಬುರಗಿ ಜಿಲ್ಲೆ ಕಮಲಾಪುರ ಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆ (Praja Dhwani Yatra )ಕಾರ್ಯಕ್ರಮದಲ್ಲಿ ಮಾತನಾಡಿದ ಜಮೀರ್, 2013 ರಿಂದ 2018ರ ವರೆಗೆ ಸಿದ್ದರಾಮಯ್ಯ ನೀಡಿದ ಭಾಗ್ಯಗಳನ್ನು ಜನ ನೆನೆಯುತ್ತಿದ್ದಾರೆ. ಆದ್ರೆ ಸಿದ್ದರಾಮಯ್ಯ ನೀಡಿದ ಅನ್ನಭಾಗ್ಯ ಅಕ್ಕಿಯನ್ನ ಬಿಜೆಪಿ (BJP) ಕಡಿತಗೊಳಿಸಿದೆ. ಆದ್ದರಿಂದ ಕಾಂಗ್ರೆಸ್‌ಗೆ (Congress) ಈ ಬಾರಿ ಆಶೀರ್ವಾದ ಮಾಡಲು ಜನ ತೀರ್ಮಾನಿಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ 15,000 ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ ಉತ್ಪಾದನೆ – ಸಿಎಂ ಬೊಮ್ಮಾಯಿ

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಜನರ ಕಲ್ಯಾಣವಾಗುತ್ತೆ. ಅತೀ ಹೆಚ್ಚು ಬಡವರು ಇರುವುದು ಚಾಮರಾಜಪೇಟೆ ಕ್ಷೇತ್ರದಲ್ಲಿ. ಇವತ್ತಿಗೂ ನಮ್ಮ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರ ಫೋಟೊ ಹಾಕಿ ಪೂಜೆ ಮಾಡ್ತಾರೆ. ಸಿದ್ದರಾಮಯ್ಯ ಅವರು ನೀಡಿದ್ದ ಅನ್ನಭಾಗ್ಯ ಯೋಜನೆಯಿಂದಲೇ ಕೋವಿಡ್ ಸಂದರ್ಭದಲ್ಲಿ ಜನ ಪ್ರಾಣ ಉಳಿಸಿಕೊಂಡಿದ್ದಾರೆ ಎಂದು ಸ್ಮರಿಸಿದ್ದಾರೆ. ಇದನ್ನೂ ಓದಿ: `ಛೂ ಮಂತರ್’ ಟೀಸರ್‌ ಔಟ್:‌ ಮಾರ್ಗನ್‌ ಹೌಸ್‌ ರಹಸ್ಯ ಭೇದಿಸಲು ಬಂದ ನಟ ಶರಣ್‌

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 10 ಕೆ.ಜಿ ಅಕ್ಕಿ ಕೊಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. 200 ಯುನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ 2,000 ರೂ. ಮಾಸಿಕ ನೀಡುವುದಾಗಿಯೂ ಹೇಳಿದ್ದಾರೆ. ಆದ್ರೆ ಬಿಜೆಪಿಯವರಿಗೆ ಭ್ರಷ್ಟಾಚಾರ ಬಿಟ್ಟು ಬೇರೆನೂ ಮಾಡಲು ಬರುವುದಿಲ್ಲ. ಹಿಂದೂ ಮುಸ್ಲಿಮರ ಮಧ್ಯೆ ಜಗಳ ತಂದಿಟ್ಟು ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ಹಿಂದೂ, ಮುಸ್ಲಿಂ ಯಾರು ಬೇಡ, ಅಧಿಕಾರ ಬೇಕು. ಅದಕ್ಕಾಗಿ ಈಗ ಮುಸ್ಲಿಮರನ್ನು ಓಲೈಕೆ ಮಾಡುವ ನಾಟಕ ಆಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028101 0 0 0
<![CDATA[ದಿನ ಭವಿಷ್ಯ: 06-02-2023]]> https://publictv.in/daily-horoscope-07-02-2023-2/ Tue, 07 Feb 2023 00:30:36 +0000 https://publictv.in/?p=1028008 ಪಂಚಾಂಗ: ಸಂವತ್ಸರ - ಶುಭಕೃತ್ ಋತು - ಶಿಶಿರ ಅಯನ - ಉತ್ತರಾಯಣ ಮಾಸ - ಮಾಘ ಪಕ್ಷ - ಕೃಷ್ಣ ತಿಥಿ - ಪಾಡ್ಯ ನಕ್ಷತ್ರ - ಆಶ್ಲೇಷ ರಾಹುಕಾಲ: 03:28 PM – 04 : 55 PM ಗುಳಿಕಕಾಲ: 12:33 PM – 02 : 00 PM ಯಮಗಂಡಕಾಲ: 09:39 AM –11 : 06 AM ಮೇಷ: ದೂರ ದೇಶ ಪ್ರಯಾಣ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಶುಭ ಕಾರ್ಯಕ್ಕೆ ವಿಘ್ನ. ವೃಷಭ: ಸ್ನೇಹಿತರಿಂದ ದೂರ, ಪಾಲುದಾರಿಕೆ ವ್ಯವಹಾರಕ್ಕಾಗಿ ಸಾಲ, ದಾಂಪತ್ಯ ಸಮಸ್ಯೆಗಳು ಉಲ್ಬಣ. ಮಿಥುನ: ಕುಟುಂಬ ಸೌಖ್ಯ, ಆರೋಗ್ಯದ ಕಡೆ ಗಮನ ಹರಿಸಿ, ಗಣ್ಯ ವ್ಯಕ್ತಿಗಳ ಭೇಟಿ. ಕರ್ಕಾಟಕ: ಆಸ್ತಿಯಿಂದ ಲಾಭ, ತಂದೆಯಿಂದ ಅನುಕೂಲ, ಕುಟುಂಬದಲ್ಲಿ ವಾಗ್ವಾದ. ಸಿಂಹ: ಹಣ ಮತ್ತು ಉದ್ಯೋಗ ನಷ್ಟ ಮಾತಿನಿಂದ ತೊಂದರೆ, ಮನೋರೋಗಗಳು ಅಧಿಕ. ಕನ್ಯಾ: ಉದ್ಯೋಗಸ್ಥ ಮಹಿಳೆಯರಿಗೆ ವರ್ಗಾವಣೆ, ಹಿರಿಯರ ಆಶೀರ್ವಾದದಿಂದ ಶುಭ ಅನಿರೀಕ್ಷಿತ ಧನ ಲಾಭ. ತುಲಾ: ಶುಭ ವಾರ್ತೆ ಕೇಳುವಿರಿ, ಪ್ರಯಾಣದಲ್ಲಿ ಲಾಭದಾಯಕ, ಗಂಭೀರ ವಿಷಯದಲ್ಲಿ ಪ್ರಗತಿ. ವೃಶ್ಚಿಕ: ಆರೋಗ್ಯದಲ್ಲಿ ವ್ಯತ್ಯಾಸ, ಧಾರ್ಮಿಕ ಚಿಂತನೆ, ಸರ್ಕಾರಿ ಅಧಿಕಾರಿಗಳಿಂದ ಧನ ನಷ್ಟ. ಧನಸ್ಸು: ವೃತ್ತಿಯಲ್ಲಿ ಜಯ, ವೈದ್ಯರ ಸಲಹೆಗಳನ್ನು ಆಲಿಸಿ, ಸ್ನೇಹಿತರಿಂದ ಸಹಾಯ. ಮಕರ: ಉದ್ಯೋಗ ಕಳೆದುಕೊಳ್ಳುವ ಭೀತಿ, ಕೆಲವು ವಸ್ತುಗಳಿಂದ ಸಂತೋಷ, ಅಧಿಕ ಖರ್ಚು. ಕುಂಭ: ತಾಳ್ಮೆಯಿಂದ ಇರಿ, ದಾಂಪತ್ಯ ಜೀವನ ಸುಖಮಯ, ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ. ಮೀನ: ಅತಿಯಾದ ತಿರುಗಾಟ, ಬಂದು ಮಿತ್ರರ ವಿರೋಧ, ಇಷ್ಟಾರ್ಥ ಸಿದ್ದಿ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028008 0 0 0
<![CDATA[ರಾಜ್ಯದ ಹವಾಮಾನ ವರದಿ: 07-02-2023]]> https://publictv.in/karnataka-weather-report-07-02-2023/ Tue, 07 Feb 2023 00:00:14 +0000 https://publictv.in/?p=1028014 ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಕಡಿಮೆಯಾಗಿ ಬಿಸಿಲಿನ ವಾತಾವರಣ ಇರಲಿದೆ. ಅಲ್ಲದೇ ಹವಾಮಾನ ವೈಪರೀತ್ಯದ ಕಾರಣ ಅಲ್ಪ ಪ್ರಮಾಣದಲ್ಲಿ ಶೀತಗಾಳಿ ಕಾಡುವ ಸಾಧ್ಯತೆ ಇದೆ. ವಿಪರೀತ ಚಳಿ, ತಣ್ಣನೆಯ ಸುಳಿಗಾಳಿ, ಮೋಡ ಕವಿದ ವಾತಾವರಣ, ಸುಡುವ ಬಿಸಿಲು ಬೆಂಗಳೂರು ನಗರದ ಹವಾಮಾನ ದಿನ ದಿನ ಬದಲಾಗುತ್ತಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲಗ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ: ಬೆಂಗಳೂರು: 31-16 ಮಂಗಳೂರು: 32-23 ಶಿವಮೊಗ್ಗ: 35-18 ಬೆಳಗಾವಿ: 34-18 ಮೈಸೂರು: 32-17 ಮಂಡ್ಯ: 33-17

ಮಡಿಕೇರಿ: 29-15 ರಾಮನಗರ: 32-17 ಹಾಸನ: 32-17 ಚಾಮರಾಜನಗರ: 32-17 ಚಿಕ್ಕಬಳ್ಳಾಪುರ: 31-17

ಕೋಲಾರ: 31-16 ತುಮಕೂರು: 32-17 ಉಡುಪಿ: 33-23 ಕಾರವಾರ: 33-22 ಚಿಕ್ಕಮಗಳೂರು: 32-16 ದಾವಣಗೆರೆ: 34-18

ಹುಬ್ಬಳ್ಳಿ: 34-18 ಚಿತ್ರದುರ್ಗ: 33-18 ಹಾವೇರಿ: 35-18 ಬಳ್ಳಾರಿ: 35-20 ಗದಗ: 34-19 ಕೊಪ್ಪಳ: 34-20

ರಾಯಚೂರು: 34-19 ಯಾದಗಿರಿ: 34-19 ವಿಜಯಪುರ: 34-19 ಬೀದರ್: 33-17 ಕಲಬುರಗಿ: 34-19 ಬಾಗಲಕೋಟೆ: 35-19

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028014 0 0 0
<![CDATA[ಬಿಗ್ ಬುಲೆಟಿನ್ 06 February 2023 ಭಾಗ-3]]> https://publictv.in/big-bulletin-06-february-2023-part-3/ Mon, 06 Feb 2023 17:53:23 +0000 https://publictv.in/?p=1028107 Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028107 0 0 0 ]]> ]]> ]]> ]]> ]]> ]]> ]]>
<![CDATA[ಬಿಗ್ ಬುಲೆಟಿನ್ 06 February 2023 ಭಾಗ-2]]> https://publictv.in/big-bulletin-06-february-2023-part-2/ Mon, 06 Feb 2023 17:54:32 +0000 https://publictv.in/?p=1028113 Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028113 0 0 0 ]]> ]]> ]]> ]]> ]]> ]]> ]]>
<![CDATA[ಬಿಗ್ ಬುಲೆಟಿನ್ 06 February 2023 ಭಾಗ-1]]> https://publictv.in/big-bulletin-06-february-2023-part-1/ Mon, 06 Feb 2023 17:55:53 +0000 https://publictv.in/?p=1028115 Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028115 0 0 0 ]]> ]]> ]]> ]]> ]]> ]]> ]]>
<![CDATA[ಮಂಡ್ಯದಲ್ಲಿ ಶುರುವಾಯ್ತು ಇನ್‍ವೈಟ್ ಪಾಲಿಟಿಕ್ಸ್- ಸುಮಲತಾ ಶ್ರೀರಂಗಪಟ್ಟಣದಿಂದ ಸ್ಫರ್ಧೆಗೆ ಆಹ್ವಾನ]]> https://publictv.in/karnataka-elections-2023-invite-politics-started-in-mandya/ Tue, 07 Feb 2023 01:48:28 +0000 https://publictv.in/?p=1028120 ಮಂಡ್ಯ: ಜಿಲ್ಲೆಯಲ್ಲಿ ಚುನಾವಣೆ (Vidhanasabha Election) ಯ ಅಖಾಡ ಗರಿಗೆದರಿದೆ. ಆಪ್ತರುಗಳು ತಮ್ಮ ನಾಯಕರನ್ನು ತಮ್ಮ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಆಹ್ವಾನಿಸಿದ್ದಾರೆ. ಇದೀಗ ಮಂಡ್ಯ ಜಿಲ್ಲೆಯ ನಾಯಕಿಯನ್ನು ಅವರ ಆಪ್ತರು ಪಕ್ಷಕ್ಕೆ ಆಹ್ವಾನ ಮಾಡುವುದರ ಜೊತೆಗೆ ಆ ಒಂದು ಕ್ಷೇತ್ರದಲ್ಲಿ ಸ್ಪರ್ಧೆಗೂ ಸಹ ಆಹ್ವಾನಿಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವು ಬಾಕಿ ಇದೆ. ಹೀಗಿದ್ದರೂ ಸಹ ರಾಜ್ಯದಲ್ಲಿ 3 ರಾಜಕೀಯ ಪಕ್ಷದವರು ಫುಲ್ ಆ್ಯಕ್ಟೀವ್ ಆಗಿ ಮತದಾರರನ್ನು ಸೆಳೆಯಲು ಕಾಲಿಗೆ ಚಕ್ರ ಕಟ್ಟಿಕೊಂಡು ತಿರುಗುತ್ತಿದ್ದಾರೆ. ಅದರಲ್ಲೂ ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ರಾಜಕೀಯ ಫುಲ್ ಆ್ಯಕ್ಟೀವ್. ಮುಖಂಡರು ತಮ್ಮ ನಾಯಕರಿಗೆ ತಮ್ಮ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ಆಹ್ವಾನಿಸ್ತಿದ್ದಾರೆ.

ಆರಂಭದಲ್ಲಿ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಗುರುಚರಣ್ ಕೆಪಿಸಿಸಿ ಅಧ್ಯಕ್ಷ ಡಿಕೆಶಿ (DK Shivakumar) ಮದ್ದೂರು ಕ್ಷೇತ್ರ (Maddur Constituency) ದಿಂದ ಸ್ಪರ್ಧಿಸುವಂತೆ ಆಹ್ವಾನಿಸಿದರು. ಇದಾದ ನಂತರ ಮಂಡ್ಯ ಶಾಸಕ ಎಂ.ಶ್ರೀನಿವಾಸ್ ಅವರು ಹೆಚ್.ಡಿ.ಕುಮಾರಸ್ವಾಮಿ (H.D Kumaraswamy) ಗೆ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಆಹ್ವಾನಿಸಿದರು. ಇದೀಗ ಸಂಸದೆ ಸುಮಲತಾ ಅಂಬರೀಶ್ ಅವರ ಸರದಿ. ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಹಾಗೂ ಸುಮಲತಾ ಅಂಬರೀಶ್ (Sumalatha Ambareesh) ಆಪ್ತ ಇಂಡುವಾಳು ಸಚ್ಚಿದಾನಂದ ಬಿಜೆಪಿ ಪಕ್ಷಕ್ಕೆ ಆಹ್ವಾನಿಸಿದ್ದಾರೆ.

ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಪ್ರಮುಖ ಟ್ರಂಪ್ ಕಾರ್ಡ್ ಆಗಿರುವ ಇಂಡುವಾಳು ಸಚ್ಚಿದಾನಂದ ಅವರು ಕ್ಷೇತ್ರದ್ಯಾಂತ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯ್ತಿ ಹಳ್ಳಿಗಳಲ್ಲಿ ಕಾಲಿಗೆ ಚಕ್ರಕ್ಕೆ ಕಟ್ಟಿಕೊಂಡು ತಿರುಗುತ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಗೆಲುವು ಸಾಧಿಸಲು ಪ್ರಮುಖ ಕಾರಣ ಎಂದ್ರೆ ಇದೇ ಇಂಡುವಾಳು ಸಚ್ಚಿದಾನಂದ. ಇದನ್ನೂ ಓದಿ: 2 ಬಾರಿ ಆಪರೇಷನ್ ಆದ್ರೂ ಆರೋಗ್ಯ ಲೆಕ್ಕಿಸದೇ ಪಕ್ಷಕ್ಕಾಗಿ ಹೋರಾಟ: ರೇವಣ್ಣ ಭಾವುಕ

ಸುಮಲತಾ ಅಂಬರೀಶ್ ಆಪ್ತ ವಲಯದಲ್ಲಿ ಇರುವ ಸಚ್ಚಿದಾನಂದ ಕಳೆದ ಎರಡು ತಿಂಗಳ ಹಿಂದೆ ಬಿಜೆಪಿ ಸೇರ್ಪಡೆಯಾಗಿದ್ರು. ಇದೀಗ ಸಚ್ಚಿದಾನಂದ ಸುಮಲತಾ ಅಂಬರೀಶ್ ಅವರನ್ನು ಬಿಜೆಪಿ ಪಕ್ಷಕ್ಕೆ ಆಹ್ವಾನ ಮಾಡಿದ್ದು, ಸುಮಲತಾ ಅವರು ಬಿಜೆಪಿಗೆ ಬಂದರೆ ಅನುಕೂಲವಾಗುತ್ತೆ ಎಂದು ಹೇಳಿದ್ದಾರೆ. ಶ್ರೀರಂಗಪಟ್ಟಣ ಕ್ಷೇತ್ರ (Srinrangapatna Contituency) ದಲ್ಲಿ ಸುಮಲತಾ ಅಂಬರೀಶ್ ಅವರು ಸ್ಪರ್ಧೆ ಮಾಡಿದ್ದರೆ ನಾನು ಸ್ವಾಗತ ಮಾಡುತ್ತೇನೆ ಎಂದು ಸಚ್ಚಿದಾನಂದ ಹೇಳಿದ್ದಾರೆ.

ಮಂಡ್ಯದಲ್ಲಿ ಆಹ್ವಾನ ಪಾಲಿಟಿಕ್ಸ್ ಜೋರಾಗಿದ್ದು, ಸುಮಲತಾ ಅಂಬರೀಶ್‍ಗೆ ಅವರ ಆಪ್ತ ಇಂಡುವಾಳು ಸಚ್ಚಿದಾನಂದ ಬಿಜೆಪಿಗೆ ಆಹ್ವಾನಿಸಿದ್ದು ಸುಮಲತಾ ಅಂಬರೀಶ್ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028120 0 0 0
<![CDATA[ಮೂರು ವರ್ಷ ಕಳೆದ್ರೂ ಸಿಗದ ಕಾಮಗಾರಿ ಬಿಲ್ - 3 ಕೋಟಿ ಹಣ ಬಿಡುಗಡೆ ಮಾಡದ ಆರೋಪ]]> https://publictv.in/grama-panchayat-contractors-protest-in-koppala/ Tue, 07 Feb 2023 02:08:53 +0000 https://publictv.in/?p=1028132 ಕೊಪ್ಪಳ: ಕೆಲಸ ಮಾಡಿದ ಮೇಲೆ ಬಿಲ್ ಪಾಸ್ ಆಗ್ತಿಲ್ಲ ಅನ್ನೋ ಕಾರಣಕ್ಕೆ ಗುತ್ತಿಗೆದಾರನೊಬ್ಬ ಆತ್ಮಹತ್ಯೆ ಮಾಡಿಕೊಂಡು ಸರ್ಕಾರಕ್ಕೆ ಕುತ್ತು ತಂದಿರುವ ಘಟನೆ ಜನರ ಮನಸ್ಸಲ್ಲಿ ಇನ್ನೂ ಹಾಗೆ ಇದೆ. ಈ ಬೆನ್ನಲ್ಲೆ ಸದ್ಯ 20ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಕೆಲಸ ಮಾಡಿದ ಗುತ್ತಿಗೆದಾರರು ಬಿಲ್ ಪಾವತಿ ಮಾಡದ ಹಿನ್ನೆಲೆ ವಿಷ ಸೇವಿಸಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಹಣ ಕೊಡಿ ಇಲ್ಲ ವಿಷ ಕುಡಿತೀವಿ ಅಂತ ಧರಣಿ ಕೂತಿದ್ದಾರೆ.

20ಕ್ಕೂ ಹೆಚ್ಚು ಗ್ರಾಮ ಪಂಚಾಯತ್ (Grama Panchayat) ಕೆಲಸ ಮಾಡಿದ ಗುತ್ತಿಗೆದಾರರು ಬಿಲ್ ಪಾವತಿ ಮಾಡದ ಹಿನ್ನೆಲೆ ಆತ್ಮಹತ್ಯೆ ಎಚ್ಚರಿಕೆ ನೀಡಿದ್ದಾರೆ. ಕೊಪ್ಪಳ ಜಿಲ್ಲಾ ಪಂಚಾಯತ್ ಸಿಇಓ ಕಚೇರಿ ಎದುರು ವಿಷದ ಬಾಟ್ಲಿ ಹಿಡಿದು ಪ್ರತಿಭಟಿಸಿದ್ದಾರೆ. ಜಿಲ್ಲಾ ಪಂಚಾಯತ್‍ನ ಸಿಇಓ ಕಳೆದು ಮೂರು ವರ್ಷದ ಹಿಂದೆಯೇ ಕಾಮಗಾರಿ ನಡೆದು ಇದುವರೆಗೂ ಗುತ್ತಿಗೆದಾರರಿಗೆ ಹಣ ಪಾವತಿ ಮಾಡಿಲ್ಲ ಎಂದು ಆರೋಪಿಸಿದ್ದಾರೆ. ಸಿಇಓ ಕಚೇರಿ ಎದುರೆ ಗುತ್ತಿಗೆದಾರರು ವಿಷದ ಬಾಟ್ಲಿ ಹಿಡಿದು ದರಣಿ ನಡೆಸಿದ್ದಾರೆ. ಸಿಇಓ ಅವರು ಬೇಕಂತಲೆ ನಮಗೆ ಕಿರುಕುಳ ನೀಡುತ್ತಿದ್ದಾರೆ. ಮೂರ್ನಾಲ್ಕು ತಿಂಗಳಿನಿಂದ ಕಚೇರಿಗೆ ಓಡುತ್ತಿದ್ದೇವೆ. ಕಾಮಗಾರಿ ನಡೆದ ಬಗ್ಗೆ ಎಲ್ಲಾ ದಾಖಲೆ ನೀಡಿದ್ದೇವೆ. ಅಧಿಕಾರಿಗಳು ಸ್ಥಳ ಮಹಜರು ಸಹ ಮಾಡಿದ್ದಾರೆ. ಆದರೆ ಇದುವರೆಗೂ ಸಿಇಓ ಪೌಜಿಯಾ ತರುನಮ್ ಬಿಲ್ ಪೆಂಡಿಂಗ್ ಇಟ್ಟಿದ್ದಾರೆ ಅಂತ ಗುತ್ತಿಗೆದಾರರು ಆರೋಪಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯರ ಅನ್ನಭಾಗ್ಯದಿಂದಲೇ ಕೋವಿಡ್ ಸಂದರ್ಭದಲ್ಲಿ ಜನ ಪ್ರಾಣ ಉಳಿಸಿಕೊಂಡಿದ್ದಾರೆ – ಜಮೀರ್

ಗುತ್ತಿಗೆದಾರರು ಕಾಮಗಾರಿ ಮಾಡಿ ಮೂರು ವರ್ಷ ಕಳೆದಿದೆ. ಕೆಲವು ಕಾಮಗಾರಿಗಳ ಮೇಲೆ ದೂರು ಬಂದ ಹಿನ್ನೆಲೆ ಕಾಮಗಾರಿ ಪರಿಶಿಲನೆಗಾಗಿ ಬಿಲ್ ಪಾವತಿ ವಿಳಂಬವಾಗಿದೆ. ಆದರೆ ಸರಿಯಾಗಿ ಕಾಮಗಾರಿ ನಿರ್ವಹಣೆ ಮಾಡಿರುವ 22ಕ್ಕೂ ಹೆಚ್ಚು ಗುತ್ತಿಗೆದಾರರ ಬಿಲ್ ಪಾವತಿಯಾಗಿಲ್ಲ ಅನ್ನೋದು ಗುತ್ತಿಗೆದಾರರು ಮಾಡುತ್ತಿರುವ ಆರೋಪ. ಕೊಪ್ಪಳ ಜಿಲ್ಲೆ ಎಲ್ಲಾ ವಿಭಾಗದ ಬಿಲ್ ಪಾಸ್ ಆಗಿವೆ. ಆದರೆ ಕುಷ್ಟಗಿ ವಿಭಾಗದ ಬಿಲ್ ಗಳು ಮಾತ್ರ ಪೆಂಡಿಗೆ ಇವೆ. ಸುಮಾರು ಮೂರು ಕೋಟಿ ಹಣ ಬಿಡುಗಡೆ ಮಾಡಿಲ್ಲ ಅಂತ ಗುತ್ತಿಗೆದಾರರು ಆರೋಪಿಸಿದ್ದಾರೆ.

ಸದ್ಯ ಗುತ್ತಿಗೆದಾರರ ಈ ನಡೆಯಿಂದ ಇಡಿ ಜಿಲ್ಲಾ ಪಂಚಾಯತ್ ವ್ಯವಸ್ಥೆಯನ್ನೇ ಅನುಮಾನದಲ್ಲಿ ನೋಡುವಂತಾಗಿದೆ. ಮೂರು ವರ್ಷಗಳು ಕಳೆದ್ರು ಬಿಲ್ ಪಾವತಿ ಮಾಡದೇ ಇರುವುದಕ್ಕೆ ಇರೋ ಬಲವಾದ ಕಾರಣ ಏನೂ ಎನ್ನುವಂತಾಗಿದೆ. ಏನೇ ಆಗ್ಲಿ ಸರ್ಕಾರದ ನಿಯಮದ ಪ್ರಕಾರ ಕೆಲಸ ಮಾಡಿದ್ರೆ ಪರಿಶೀಲನೆ ನಡೆಸಿ ಬಿಲ್ ನಿಡೋಕೆ ಅಧಿಕಾರಿಗಳಿಗೆ ಎನ್ ಕಷ್ಟ ಎನ್ನುವುದು ಸಾರ್ವಜನಿಕ ವಲಯದಲ್ಲಿ ಚರ್ಚೆ ಶುರುವಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028132 0 0 0
<![CDATA[ಹರತಾಳು ಹಾಲಪ್ಪ ಬೀಗರ ಕಾರಿಗೆ ಇಬ್ಬರು ಬಲಿ- ನಾಲ್ವರಿಗೆ ಗಾಯ, ಚಾಲಕ ವಶಕ್ಕೆ]]> https://publictv.in/harathala-halappa-relation-innova-car-accident-in-nrupathunga-road-bengaluru/ Tue, 07 Feb 2023 02:38:09 +0000 https://publictv.in/?p=1028141 ಬೆಂಗಳೂರು: ಶಾಸಕ ಹರತಾಳು ಹಾಲಪ್ಪ (Halappa Harathalu) ಬೀಗರ ಕಾರಿಗೆ ಇಬ್ಬರು ಅಮಾಯಕರು ಬಲಿಯಾಗಿದ್ದಾರೆ. ಸೋಮವಾರ ನೃಪತುಂಗ ರಸ್ತೆಯಲ್ಲಿ ಸರಣಿ ಅಪಘಾತ ನಡೆದಿತ್ತು.

ಇನ್ನೋವಾ ಕಾರ್ (Innova Car) ಅತಿವೇಗವಾಗಿ ಚಾಲನೆ ಮಾಡಿಕೊಂಡು ಬಂದ ಡ್ರೈವರ್ ಅಪಘಾತವೆಸಗಿ ಇಬ್ಬರ ಜೀವ ಬಲಿ ಪಡೆದಿದ್ದ. ಮಜೀದ್ ಖಾನ್ ಮತ್ತು ಅಯ್ಯಪ್ಪ ಎಂಬವರು ತಮ್ಮದಲ್ಲದ ತಪ್ಪಿಗೆ ಪ್ರಾಣ ಬಿಟ್ರೆ, ರಿಯಾಜ್ ಪಾಷಾ, ಮೊಹಮದ್ ರಿಯಾಜ್, ಮೊಹಮದ್ ಸಲೀಂ, ಮತ್ತು ಶೇರ್ ಗಿಲಾನಿ ಗಾಯಾಳುಗಳಾಗಿ ಆಸ್ಪತ್ರೆ ಸೇರಿದ್ದಾರೆ.

ಇಷ್ಟಕ್ಕೆಲ್ಲಾ ಕಾರಣ ಶಾಸಕ ಪಾಸ್ ಹೊಂದಿದ್ದ ಇನ್ನೋವಾ ಕಾರ್. ಶಾಸಕ ಹರತಾಳು ಹಾಲಪ್ಪರ ಪಾಸ್ ಕಾರ್‍ನಲ್ಲಿ ಅಂಟಿಸಲಾಗಿತ್ತು. ಅಸಲಿಗೆ ಕೆಎ 50 ಎಂಎ 6600 ನಂಬರಿನ ಇನ್ನೋವಾ ಕಾರ್ ಯಲಹಂಕದ ರಾಮು ಸುರೇಶ್ ಎಂಬವರ ಹೆಸರಲ್ಲಿದೆ. ಈ ರಾಮು ಸುರೇಶ್ ಶಾಸಕ ಹರತಾಳು ಹಾಲಪ್ಪರ ಬೀಗರು ಎನ್ನಲಾಗ್ತಿದೆ.

ಡ್ರೈವರ್ ಮೋಹನ್ ರ್ಯಾಶ್ ಡ್ರೈವಿಂಗ್ ಮಾಡಿ ಆಕ್ಸಿಡೆಂಟ್ ಮಾಡಿದ್ದ. ವಿಚಾರ ಏನಂದ್ರೆ ಹೀಗೆ ಎಂಎಲ್‍ಎ ಪಾಸ್‍ಗಳನ್ನ ಯಾರು ಬೇಕಾದ್ರು ಬಳಸಬಹುದಾ..? ಶಾಸಕರ ಪಾಸ್ ಬೀಗರ ವೆಹಿಕಲ್ ಗೆ ಹೇಗೆ ಬಂತು..? ಹೀಗೆ ನೆಂಟ್ರು, ಹಿಂಬಾಲಕರು ಅಂತಾ ಎಲ್ರಿಗೂ ಪಾಸ್ ಕೊಡ್ತಿದ್ರೆ ನಿಯಮಗಳಿಲ್ವಾ.. ಒಂದೇ ಪಾಸನ್ನ ಕಲರ್ ಝೆರಾಕ್ಸ್ ಮಾಡಿಸಿ ಯಾರು ಬೇಕಾದ್ರು ಬಳಸಬಹುದಾ ಅನ್ನೊ ಪ್ರಶ್ನೆಯನ್ನ ಸಾರ್ವಜನಿಕರು ಕೇಳ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028141 0 0 0
<![CDATA[ಶೇ.50 ಫೈನ್ ಡಿಸ್ಕೌಂಟ್‍ಗೆ ಫುಲ್ ರೆಸ್ಪಾನ್ಸ್- 3 ದಿನದಲ್ಲಿ 30 ಕೋಟಿ ದಂಡ ವಸೂಲಿ]]> https://publictv.in/discount-in-traffic-fine-30-crore-collection-in-bengaluru/ Tue, 07 Feb 2023 03:09:32 +0000 https://publictv.in/?p=1028151 ಬೆಂಗಳೂರು: ಸಾರಿಗೆ ನಿಯಮ (Traffic Rules) ಉಲ್ಲಂಘನೆ ದಂಡ ಪಾವತಿಸಲು ನೀಡಿದ್ದ ಶೇ.50ರಷ್ಟು ರಿಯಾಯಿತಿ ಅವಧಿ ಮತ್ತೆ ವಿಸ್ತರಣೆ ಆಗುತ್ತಾ..? ರಾಜ್ಯ ಸರ್ಕಾರ ರಿಯಾಯಿತಿ ನೀಡಿದ ಬೆನ್ನಲ್ಲೇ ಸಾರಿಗೆ ನಿಯಮ ಉಲ್ಲಂಘಿಸಿದ್ದ ವಾಹನ ಸವಾರರು ದಂಡ ಪಾವತಿಸಿ ಪ್ರಕರಣಗಳಿಂದ ಮುಕ್ತರಾಗ್ತಿದ್ದಾರೆ.

ಕೋಟಿ ಕೋಟಿ ದಂಡ ಸಂಗ್ರಹ ಆಗ್ತಿದೆ. ಮೂರೇ ಮೂರು ದಿನದಲ್ಲಿ 30 ಕೋಟಿ ದಂಡ ವಸೂಲಿ ಆಗಿದೆ. ಇದೇ ಶನಿವಾರ ಅಂದ್ರೆ ಫೆಬ್ರವರಿ 11ರ ತನಕ ವಿನಾಯಿತಿ ಅವಕಾಶ ಇದ್ದು, ಇದರ ಸದುಪಯೋಗ ಪಡಿಸಿಕೊಳ್ಳಬಹುದು. ಸರ್ಕಾರ ನೀಡಿರೋ ಕಾಲಾವಧಿಯಲ್ಲಿ ದಂಡ ಪಾವತಿ ಮಾಡೋದು ಕಷ್ಟ. ಹೀಗಾಗಿ ಮಾರ್ಚ್ 11ರವರೆಗೆ ಅವಧಿ ವಿಸ್ತರಿಸುವಂತೆ ಸವಾರರು ಟ್ವೀಟ್‌ (Tweet) ಮೂಲಕ ಮನವಿ ಮಾಡಿಕೊಳ್ತಿದ್ದಾರೆ. ಇದನ್ನೂ ಓದಿ: ಎರಡು ದಿನದಲ್ಲಿ 14 ಕೋಟಿ ಟ್ರಾಫಿಕ್ ದಂಡ ಸಂಗ್ರಹ

ಸದ್ಯ 1 ಕೋಟಿ 80 ಲಕ್ಷ ನಿಯಮ ಉಲ್ಲಂಘನೆ ಪ್ರಕರಣಗಳಿವೆ. ಅದರಲ್ಲಿ 3 ದಿನದಲ್ಲಿ ಕೇವಲ 8 ಲಕ್ಷ ಪ್ರಕರಣಗಳು ವಿಲೇವಾರಿಯಾಗಿದೆ. ದಂಡ ಪಾವತಿ ವೇಳೆ ಹಲವು ಕಡೆಗಳಲ್ಲಿ ಸರ್ವರ್ ಡೌನ್ (Server Down), ಟೆಕ್ನಿಕಲ್ ಸಮಸ್ಯೆಗಳು ಎದುರಾಗಿವೆ. ಮತ್ತೊಂದು ಕಡೆ ನಕಲಿ ನಂಬರ್ ಪ್ಲೇಟ್‍ಗಳ ಬಗ್ಗೆಯೂ ದೂರು ಬರ್ತಿವೆ. ಅವುಗಳನ್ನು ಪರಿಶೀಲನೆ ನಡೆಸಲು ಸಮಯಾವಕಾಶ ಬೇಕು. ಹೀಗಾಗಿ ಇನ್ನೆರಡು ದಿನಗಳಲ್ಲಿ ಹೆಚ್ಚುವರಿ ಸಮಯ ವಿಸ್ತರಣೆ ಬಗ್ಗೆ ಅಧಿಕೃತ ತಿರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028151 0 0 0
<![CDATA[Turkey - Syria Earthquakeː ಸಾವಿನ ಸಂಖ್ಯೆ 4 ಸಾವಿರಕ್ಕೆ ಏರಿಕೆ, 15 ಸಾವಿರ ಮಂದಿಗೆ ಗಾಯ- 4,900 ಕಟ್ಟಡಗಳು ಧ್ವಂಸ]]> https://publictv.in/turkey-syria-earthquake-%cb%90-death-toll-now-over-4000-1st-batch-of-relief-material-dispatched-from-india/ Tue, 07 Feb 2023 03:10:54 +0000 https://publictv.in/?p=1028152 ಇಸ್ತಾಂಬುಲ್: ಪ್ರಾಕೃತಿಕ ವಿಕೋಪಕ್ಕೆ ಟರ್ಕಿ (Turkey) - ಸಿರಿಯಾ (Syria) ದೇಶಗಳಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಿದೆ. ಒಂದೇ ದಿನ 2 ದೇಶಗಳಲ್ಲಿ 3 ಬಾರಿ ಪ್ರಬಲ ಭೂಕಂಪ (Earthquake) ಸಂಭವಿಸಿದ್ದು, ಸಾವಿನ ಸಂಖ್ಯೆ 4 ಸಾವಿರಕ್ಕೆ ಏರಿಕೆಯಾಗಿದೆ. ಸುಮಾರು 15 ಸಾವಿರ ಮಂದಿ ಗಾಯಗೊಂಡಿದ್ದಾರೆ. 4,900 ಕಟ್ಟಡಗಳು ಸಂಪೂರ್ಣ ನೆಲಸಮಗೊಂಡಿವೆ.

ಟರ್ಕಿಯಲ್ಲಿ ಸೋಮವಾರ ನಸುಕಿನ ಜಾವದಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಬೆನ್ನಲ್ಲೇ ಮತ್ತೆರಡು ಬಾರಿ ಭೂಕಂಪ ಸಂಭವಿಸಿದ್ದು, ಕಳೆದ 24 ಗಂಟೆಯಲ್ಲಿ ಸರಿಸುಮಾರು 2,600 ಮಂದಿ ಬಲಿಯಾಗಿದ್ದರು. 8 ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಇದೀಗ ಸಾವಿನ ಸಂಖ್ಯೆ ಹಾಗೂ ಗಾಯಗೊಂಡ ಸಂತ್ರಸ್ತರ ಸಂಖ್ಯೆ ಏರುತ್ತಲೇ ಇದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಭಾರತದ ಪ್ರತಿಷ್ಠೆ ಹಾಳುಮಾಡಲು ದಿವಾಳಿ ಪಾಕಿಸ್ತಾನ ಸಂಚು- ಇಂಟಲಿಜೆನ್ಸ್ ರಿಪೋರ್ಟ್

ಟರ್ಕಿಯಲ್ಲಿ 1939ರಲ್ಲಿ 7.8 ತೀವ್ರತೆಯ ಭೂಕಂಪ (1939 Earthquake) ಕಾಣಿಸಿಕೊಂಡಿತ್ತು. ಆಗ ಪೂರ್ವ ಎರ್ಜಿಂಕನ್ ಪ್ರಾಂತ್ಯದಲ್ಲಿ ಸುಮಾರು 33 ಸಾವಿರ ಮಂದಿ ದಾರುಣವಾಗಿ ಸಾವಿಗೀಡಾಗಿದ್ದರು. ಎರ್ಜಿಂಕನ್ ಬಯಲು ಮತ್ತು ಕೆಲ್ಕಿಟ್ ನದಿ ಕಣಿವೆಯಲ್ಲಿ ತೀವ್ರ ಹಾನಿಯನ್ನುಂಟುಮಾಡಿತ್ತು. 360 ಕಿಮೀ ನಷ್ಟು ಭೂಪ್ರದೇಶವನ್ನು ಛಿದ್ರ-ಛಿದ್ರಗೊಳಿಸಿತ್ತು. ಈ ಬಗ್ಗೆ 2003ರಲ್ಲಿ ಹಾರ್ವರ್ಡ್ ವಿಶ್ವವಿದ್ಯಾಲಯ (Harvard University)  ಅಧ್ಯಯನ ಮಾಡಿತ್ತು. ಆ ನಂತರ ಸಂಭವಿಸಿದ ಅತಿದೊಡ್ಡ ದುರಂತ ಇದಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: 15 ವರ್ಷ ಏರೋಸ್ಪೇಸ್‌ನಲ್ಲಿ ತಯಾರಾಗಿದ್ದ ರಕ್ಷಣಾ ಸಾಮಾಗ್ರಿಗಳ 5 ಪಟ್ಟು ಕಳೆದ 8 ವರ್ಷಗಳಲ್ಲಿ ತಯಾರಾಗಿದೆ: ಮೋದಿ

ದಕ್ಷಿಣ ಟರ್ಕಿ, ಉತ್ತರ ಸಿರಿಯಾ, ಲೆಬನಾನ್, ಇಸ್ರೇಲ್‌ನಲ್ಲೂ ತೀವ್ರ ಕಂಪನ ಉಂಟಾಗಿದೆ. ಟರ್ಕಿಯ ದಿಯರ್‌ಬಕರ್, ಸಿರಿಯಾದ ಅಲೆಪ್ಪೀ, ಹುಮಾ ನಗರಗಳಲ್ಲಿ ಸಾವಿರಾರು ಕಟ್ಟಡ ನೆಲಸಮವಾಗಿವೆ. 7.8 ರಷ್ಟು ತೀವ್ರತೆಯ ಭೂಕಂಪದ ಬಳಿಕ ಗಂಟೆಗಳ ಅವಧಿಯಲ್ಲಿ 20ಕ್ಕೂ ಹೆಚ್ಚು ಬಾರಿ ಭೂಮಿ ಕಂಪಿಸಿದ್ದು, ಹೆಚ್ಚು ಸಾವು ನೋವಿಗೆ ಕಾರಣವಾಗಿದೆ. ಭೂಕಂಪ ಪೀಡಿತ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

45 ದೇಶಗಳಿಂದ ನೆರವು: ಈಗಾಗಲೇ ಟರ್ಕಿ, ಸಿರಿಯಾಗೆ ವಿಶ್ವದ 45 ರಾಷ್ಟ್ರಗಳು ನೆರವು ಘೋಷಣೆ ಮಾಡಿವೆ. ಭಾರತ (India) ಸಹ ಎನ್‌ಡಿಆರ್‌ಎಫ್ (NDRF) ಮೊದಲ ತಂಡವನ್ನು ಕಳಿಸಿಕೊಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028152 0 0 0
<![CDATA[ಮಂಡ್ಯದಲ್ಲಿ ಮಗು ಅಪಹರಣಕ್ಕೆ ಮುಸುಕುದಾರಿಗಳು ಯತ್ನ]]> https://publictv.in/trying-to-child-kidnap-in-kirugavalu-mandya/ Tue, 07 Feb 2023 03:33:16 +0000 https://publictv.in/?p=1028159 ಮಂಡ್ಯ: ಸಕ್ಕರೆ ನಾಡಿನಲ್ಲಿ ಮತ್ತೆ ಮಕ್ಕಳ ಕಳ್ಳರ ಆತಂಕ ಶುರುವಾಗಿದ್ದು, ಮನೆಯ ಮುಂದೆ ಇದ್ದ ಐದು ವರ್ಷದ ಮಗುವನ್ನು ಇಬ್ಬರು ಮುಸುಕುದಾರಿಗಳು ಅಪಹರಣ (Baby Kidnap) ಮಾಡಲು ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ಜರುಗಿದೆ.

ಕಿರುಗಾವಲು ಗ್ರಾಮದ 5 ವರ್ಷದ ಮಗು ಕಳ್ಳತನಕ್ಕೆ ಇಬ್ಬರು ಮುಸುಕುದಾರಿಗಳು ಬಂದಿದ್ದು, ಕಳ್ಳರನ್ನು ಕಂಡು ಮಗು ಕಿರುಚಿದ್ದು, ಮಗುವಿನ ಶಬ್ದ ಕೇಳಿ ಮುಸುಕುದಾರಿಗಳು ಪರಾರಿಯಾಗಿದ್ದಾರೆ. ಸೋಮವಾರ ಮಧ್ಯಾಹ್ನ ಪೌಡರ್ ಮಾರಾಟಕ್ಕೆ ಇಬ್ಬರು ಕಿರುಗಾವಲು ಗ್ರಾಮಕ್ಕೆ ಬಂದಿದ್ದು, ಈ ವೇಳೆ ಮಹಿಳೆಯರನ್ನು ಪೌಡರ್ ತೆಗೆದುಕೊಳ್ಳುತ್ತೀರಾ ಎಂದು ಕೇಳಿದ್ದಾರೆ. ಮಹಿಳೆಯರು ನಮಗೆ ಯಾವ ಪೌಡರ್ ಬೇಡಾ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹರತಾಳು ಹಾಲಪ್ಪ ಬೀಗರ ಕಾರಿಗೆ ಇಬ್ಬರು ಬಲಿ- ನಾಲ್ವರಿಗೆ ಗಾಯ, ಚಾಲಕ ವಶಕ್ಕೆ

ಮತ್ತೆ ಸಂಜೆಯ ವೇಳೆ ಅದೇ ಬೀದಿಯಲ್ಲಿ ಬೈಕ್‍ನಲ್ಲಿ ಇಬ್ಬರು ಓಡಾಡಿದ್ದಾರೆ. ಬಳಿಕ ರಾತ್ರಿ 8 ಗಂಟೆಯ ಸುಮಾರಿಗೆ ಸ್ಪ್ಲೆಂಡರ್ ಬೈಕ್‍ನಲ್ಲಿ ಬಂದ ಇಬ್ಬರು ಮುಸುಕುದಾರಿಗಳು ಮನೆಯ ಮುಂದೆ ಇದ್ದ ಮಗು ಅಪಹರಣಕ್ಕೆ ಯತ್ನಿಸಿದ್ದಾರೆ. ಈ ವೇಳೆ ಮಗು ಮುಸುಕುದಾರಿಗಳನ್ನು ಕಂಡು ಕಿರುಚಿದ್ದು ಮಗುವಿನ ಶಬ್ದ ಕೇಳಿ ಮುಸುಕುದಾರಿಗಳು ಪರಾರಿಯಾಗಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಮಗುವಿನ ಪೋಷಕರು ಮಗುವನ್ನು ಸಮಾಧಾನ ಪಡಿಸಿದ್ದಾರೆ. ಮಗು ಅಪಹರಣಕ್ಕೆ ಯತ್ನಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ಪೋಷಕರು ಕಿರುಗಾವಲು ಪೊಲೀಸ್ ಠಾಣೆ (Kirugavalu Police Station) ಗೆ ದೂರನ್ನು ಸಹ ನೀಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028159 0 0 0
<![CDATA[ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ - ತೃತೀಯಲಿಂಗಿಗೆ 7 ವರ್ಷ ಜೈಲು ಶಿಕ್ಷೆ]]> https://publictv.in/transgender-convicted-for-sexually-assaulting-16-year-old-boy-in-kerala/ Tue, 07 Feb 2023 03:24:47 +0000 https://publictv.in/?p=1028160 ತಿರುವನಂತರಪುರಂ: ಕೇರಳ (Kerala) ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ತೃತೀಯಲಿಂಗಿಯೊಬ್ಬರು (Transgender) ಜೈಲು ಶಿಕ್ಷೆಗೆ ಗುರಿಯಾಗಿರುವ ಪ್ರಸಂಗ ನಡೆದಿದೆ.

ಏಳು ವರ್ಷಗಳ ಹಿಂದೆ ಬಾಲಕನೊಬ್ಬನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವನಂತಪುರಂ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು, ರಾಜ್ಯದಲ್ಲಿ ಮೊದಲ ಬಾರಿಗೆ ತೃತೀಯಲಿಂಗಿಗೆ ದೋಷಿ ಎಂದು ತೀರ್ಪು ನೀಡಿದೆ. ಇದನ್ನೂ ಓದಿ: Turkey – Syria Earthquakeː ಸಾವಿನ ಸಂಖ್ಯೆ 4 ಸಾವಿರಕ್ಕೆ ಏರಿಕೆ, 15 ಸಾವಿರ ಮಂದಿಗೆ ಗಾಯ- 4,900 ಕಟ್ಟಡಗಳು ಧ್ವಂಸ

ವಿಶೇಷ ನ್ಯಾಯಾಧೀಶ ಆಜ್ ಸುದರ್ಶನ್ ಅವರು, 16 ವರ್ಷದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಚಿರಾಯಿಂಕೀಝು ಸಮೀಪದ ಅನಾಥಲವಟ್ಟಂ ಮೂಲದ ತೃತೀಯಲಿಂಗಿ ಸಚ್ಚು ಸ್ಯಾಮ್ಸನ್ ಅಲಿಯಾಸ್ ಶೆಫಿನಾ (34) ಅವರಿಗೆ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 25,000 ದಂಡ ವಿಧಿಸಿದ್ದಾರೆ.

ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ ಹೆಚ್ಚುವರಿ ವರ್ಷ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ನ್ಯಾಯಾಲಯ ಆದೇಶಿಸಿದೆ.

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆರ್.ಎಸ್.ವಿಜಯ್ ಮೋಹನ್, ವಕೀಲರಾದ ಎಂ.ಮುಬೀನಾ ಮತ್ತು ಆರ್.ವೈ.ಅಖಿಲೇಶ್ ಅವರು ಸಂತ್ರಸ್ತ ಪರ ವಾದ ಮಂಡಿಸಿ, ''2016ರ ಫೆಬ್ರವರಿ 23ರಂದು ಆರೋಪಿ ಚಿರಾಯಾಂಕಿಝ್‌ನಿಂದ ತಿರುವನಂತಪುರಕ್ಕೆ ರೈಲಿನಲ್ಲಿ ಬರುತ್ತಿದ್ದ ಸಂತ್ರಸ್ತನನ್ನು ಭೇಟಿಯಾಗಿದ್ದಾರೆ. ನಂತರ ಬಾಲಕನನ್ನು ಕರೆದುಕೊಂಡು ಹೋದಾಗ ಘಟನೆ ನಡೆದಿದೆ. ಬಾಲಕನಿಗೆ ಅಸ್ವಾಭಾವಿಕ ಲೈಂಗಿಕ ಕಿರುಕುಳ ನೀಡಿದ್ದಾರೆ. ಹುಡುಗ ಆರೋಪಿಯೊಂದಿಗೆ ಹೋಗಲು ನಿರಾಕರಿಸಿದಾಗ ಬೆದರಿಕೆ ಹಾಕಿದ್ದರು" ಎಂದು ತಿಳಿಸಿದ್ದರು. ಇದನ್ನೂ ಓದಿ: ಪರ್ವೇಜ್ ಮುಷರಫ್ ಶಾಂತಿಗೆ ಶ್ರಮಿಸಿದ ವ್ಯಕ್ತಿ – ಶಶಿ ತರೂರ್ ಹೇಳಿಕೆಗೆ ಬಿಜೆಪಿ ಗರಂ

ಚಿತ್ರಹಿಂಸೆಗೆ ಹೆದರಿದ ಬಾಲಕ ಈ ವಿಚಾರವನ್ನು ಮನೆಯವರಿಗೆ ತಿಳಿಸಿರಲಿಲ್ಲ. ಮತ್ತೆ ಆರೋಪಿಯು ಬಾಲಕನಿಗೆ ಫೋನ್ ಮೂಲಕ ಹಲವು ಬಾರಿ ಕರೆ ಮಾಡಿ ನೋಡುವಂತೆ ಪೀಡಿಸುತ್ತಿದ್ದರು. ಫೋನ್‌ನಲ್ಲಿ ನಂಬರ್‌ ಬ್ಲ್ಯಾಕ್‌ ಮಾಡಿದಾಗ ಫೇಸ್‌ಬುಕ್‌ ಮೆಸೆಂಜರ್‌ನಲ್ಲಿ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದರು. ಇದನ್ನು ಗಮನಿಸಿದ ತಾಯಿ ಆರೋಪಿ ವಿರುದ್ಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪೊಲೀಸರ ನಿರ್ದೇಶನದಂತೆ ಆರೋಪಿಯನ್ನು ತಂಬಾನೂರಿಗೆ ಬರುವಂತೆ ಸಂದೇಶ ಕಳುಹಿಸಿದ್ದರು. ಅಲ್ಲಿಗೆ ಬಂದ ತೃತೀಯಲಿಂಗಿಯನ್ನು ಪೊಲೀಸರು ಬಂಧಿಸಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028160 0 0 0
<![CDATA[Cyber Crimeː 1 ತಿಂಗಳಲ್ಲಿ 1,228 ಕೇಸ್ - ಪರಿಹರಿಸಲು ಪೊಲೀಸ್ ಸಿಬ್ಬಂದಿ ಕೊರತೆ]]> https://publictv.in/cyber-crime%cb%90-1228-fresh-case-register-in-one-month/ Tue, 07 Feb 2023 04:03:11 +0000 https://publictv.in/?p=1028167 ಬೆಂಗಳೂರು: ಸಿಲಿಕಾನ್ ಸಿಟಿ ತಾಂತ್ರಿಕವಾಗಿ ಅಭಿವೃದ್ಧಿ ಹೊಂದುತ್ತಿದ್ದಂತೆ ಆನ್‌ಲೈನ್‌ನಲ್ಲಿ (Online) ವಂಚಿಸುವ ಜಾಲವು ಬೃಹತ್ತಾಗಿಯೇ ಬೆಳೆಯುತ್ತಿದೆ. ಜೇಬಿಗೆ ಕತ್ತರಿ ಹಾಕುವ ಬದಲು ಲೇಟೆಸ್ಟ್ ಕಳ್ಳರು ನೇರವಾಗಿ ಬ್ಯಾಂಕ್ ಖಾತೆಗಳಿಂದಲೇ (Bank Account) ಹಣ ಎಗರಿಸಲು ಶುರು ಮಾಡಿದ್ದಾರೆ.

ರಾಜಧಾನಿ ಬೆಂಗಳೂರಲ್ಲಿ (Bengaluru) ಈ ವರ್ಷದ ಆರಂಭದಲ್ಲಿ ಸೈಬರ್ ಕಳ್ಳರು (Cyber Crime) ತಮ್ಮ ಕೈಚಳಕ ತೋರಿಸಿದ್ದಾರೆ. ಕಳೆದ ಜನವರಿ ಒಂದು ತಿಂಗಳಲ್ಲೇ ಬರೋಬ್ಬರಿ 1,228 ಪ್ರಕರಣಗಳು ದಾಖಲಾಗಿವೆ. ಆದ್ರೆ ಸಿಬ್ಬಂದಿ ಕೊರತೆಯಿಂದಾಗಿ ಪೊಲೀಸರು (Police) ಸಮಸ್ಯೆಗಳನ್ನು ಬಗೆಹರಿಸಲಾಗದೇ ತಿಣುಕಾಡುತ್ತಿದ್ದಾರೆ. ಇದನ್ನೂ ಓದಿ: ಹರತಾಳು ಹಾಲಪ್ಪ ಬೀಗರ ಕಾರಿಗೆ ಇಬ್ಬರು ಬಲಿ- ನಾಲ್ವರಿಗೆ ಗಾಯ, ಚಾಲಕ ವಶಕ್ಕೆ

ಕಳೆದ ವರ್ಷವೂ ಬೆಂಗಳೂರಿನಲ್ಲಿ ಅತಿಹೆಚ್ಚು ಸೈಬರ್ ಪ್ರಕರಣಗಳು (Cyber Crime Case) ವರದಿಯಾಗಿದ್ದವು. ಈ ಬಾರಿ ವರ್ಷಾರಂಭದಲ್ಲೇ ಕೇಸ್‌ಗಳ ಸಂಖ್ಯೆ ಹೆಚ್ಚಾಗಿದೆ. ಕೇಂದ್ರ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ 90, ದಕ್ಷಿಣ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ 145, ಉತ್ತರ ವಿಭಾಗ ಸೆನ್ ಪೊಲೀಸ್ ಠಾಣೆಯಲ್ಲಿ 215, ಪೂರ್ವ ವಿಭಾಗ ಸೆನ್ ಪೊಲೀಸ್ ಠಾಣೆಯಲ್ಲಿ 122, ಪಶ್ಚಿಮ ವಿಭಾಗ ಸೆನ್ ಪೊಲೀಸ್ ಠಾಣೆಯಲ್ಲಿ 118, ಅಗ್ನೇಯ ವಿಭಾಗ ಸೆನ್ ಪೊಲೀಸ್ ಠಾಣೆಯಲ್ಲಿ 223, ಈಶಾನ್ಯ ವಿಭಾಗ ಸೆನ್ ಪೊಲೀಸ್ ಠಾಣೆಯಲ್ಲಿ 155 ಹಾಗೂ ವೈಟ್ ಫೀಲ್ಡ್ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ 160 ಕೇಸ್‌ಗಳು ದಾಖಲಾಗಿವೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಸಹಾಯಧನ ಮಂಜೂರು ಮಾಡಲು 10 ಸಾವಿರ ಲಂಚ – ಮೂವರು ಲೋಕಾಯುಕ್ತ ಬಲೆಗೆ

ಸಿಬ್ಬಂದಿ ಕೊರತೆ: ಸೈಬರ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದರೂ ಉಪ ವಿಭಾಗದ ಮಟ್ಟದಲ್ಲಿ ಸೆನ್ ಠಾಣೆಗಳನ್ನ ತೆರಯಲು ಸರ್ಕಾರ ಹಿಂದೇಟು ಹಾಕುತ್ತಿದೆ. ಇದರಿಂದ ಸೆನ್ ಪೊಲೀಸ್ ಠಾಣೆಗಳಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದ್ದು, ಪೊಲೀಸರು ಅಸಹಾಯಕರಾಗಿ ವರ್ತಿಸಬೇಕಾದ ಸ್ಥಿತಿ ಎದುರಾಗಿದೆ. ಸರ್ಕಾರದ ಈ ನಡೆಗೆ ಸಾರ್ವಜನಿಕರು ಹಿಡಿ ಶಾಪ ಹಾಕಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028167 0 0 0
<![CDATA[ಚಿಕನ್‌, ಗೀರೈಸ್‌ ತಿಂದು ಫುಡ್‌ ಪಾಯಿಸನ್‌ - ನರ್ಸಿಂಗ್‌ ಕಾಲೇಜಿನ 137 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು]]> https://publictv.in/food-poisoning-private-nursing-and-paramedical-college-students-were-admitted-to-hospitals-in-mangaluru/ Tue, 07 Feb 2023 04:05:39 +0000 https://publictv.in/?p=1028171 ಮಂಗಳೂರು: ನರ್ಸಿಂಗ್‌ ಕಾಲೇಜಿನ (Nursing College) ಹಾಸ್ಟೆಲ್‌ನ 137ಕ್ಕೂ ಹೆಚ್ಚು ವಿದ್ಯಾರ್ಥಿಗಳು ಫುಡ್‌ ಪಾಯಿಸನ್‌ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರಿನಲ್ಲಿ (Mangaluru) ನಡೆದಿದೆ.

ಮಂಗಳೂರು ಹೊರವಲಯದ ಶಕ್ತಿ ನಗರದಲ್ಲಿರುವ ಪ್ರತಿಷ್ಠಿತ ಸಿಟಿ ಆಸ್ಪತ್ರೆಯ (City Hospital) ನರ್ಸಿಂಗ್ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಚಿಕನ್‌, ಗೀರೈಸ್‌ ತಿಂದು ಫುಡ್‌ ಪಾಯಿಸನ್‌ ಆಗಿ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ. ನಗರದ ಸಿಟಿ ಆಸ್ಪತ್ರೆ, ಎ.ಜೆ. ಆಸ್ಪತ್ರೆ, ಕೆಎಂಸಿ ಆಸ್ಪತ್ರೆಗಳಿಗೆ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಮಗು ಅಪಹರಣಕ್ಕೆ ಮುಸುಕುದಾರಿಗಳು ಯತ್ನ

ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಲೇಜು ಆಡಳಿತ ಮಂಡಳಿ ವಿರುದ್ಧ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಗಳು ದಾಖಲಾಗಿರುವ ಆಸ್ಪತ್ರೆಗಳಿಗೆ ಮಂಗಳೂರು ಪೊಲೀಸ್‌ ಆಯುಕ್ತ ಶಶಿಕುಮಾರ್‌ ಭೇಟಿ ನೀಡಿದ್ದಾರೆ.

ಫುಡ್ ಪಾಯಿಸನ್ ಆದ ಕಾರಣ ಅವರನ್ನು ದಾಖಲು ಮಾಡಲಾಗಿದೆ. ಆತಂಕ ಪಡುವ ಅಗತ್ಯವಿಲ್ಲ. ಹಾಸ್ಟೆಲ್‌ಗೆ ಭೇಟಿ ನೀಡಿ ವಾರ್ಡನ್ ಜತೆ ಸಂವಾದ ನಡೆಸಿ ಎಲ್ಲವನ್ನೂ ತಿಳಿದುಕೊಳ್ಳುತ್ತೇವೆ. ಎಲ್ಲಾ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಶೋಕ್‌ ತಿಳಿಸಿದ್ದಾರೆ. ಇದನ್ನೂ ಓದಿ: ಶೇ.50 ಫೈನ್ ಡಿಸ್ಕೌಂಟ್‍ಗೆ ಫುಲ್ ರೆಸ್ಪಾನ್ಸ್- 3 ದಿನದಲ್ಲಿ 30 ಕೋಟಿ ದಂಡ ವಸೂಲಿ

ಮಧ್ಯರಾತ್ರಿ 2 ಗಂಟೆಯಿಂದ ವಿದ್ಯಾರ್ಥಿಗಳು ಹೊಟ್ಟೆ ನೋವು, ಭೇದಿ, ವಾಂತಿಯಿಂದ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ ಎಂದು ನಮಗೆ ತಿಳಿದು ಬಂದಿದೆ. ನಾವು ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸ್‌ ಆಯುಕ್ತರು ಹೇಳಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028171 0 0 0
<![CDATA[ಶಿವರಾಜ್ ಕುಮಾರ್ ನಟನೆಯ ‘ವೇದ’ ಸಿನಿಮಾ ಫೆ.10ಕ್ಕೆ ಒಟಿಟಿಗೆ]]> https://publictv.in/shivarajkumar-starrer-veda-is-ott-on-february-10/ Tue, 07 Feb 2023 04:40:32 +0000 https://publictv.in/?p=1028176 ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ವೇದ’ ಸಿನಿಮಾ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ ಆಗಿದೆ. ಶಿವಣ್ಣ ಕೆರಿಯರ್ ನ ವಿಶೇಷ ಸಿನಿಮಾಗಳಲ್ಲೊಂದಾಗಿದೆ ಈ ಚಿತ್ರ. ಹ್ಯಾಟ್ರಿಕ್ ಹೀರೋ ಸಿನಿ ಕೆರಿಯರ್ ನ 125ನೇ ಸಿನಿಮಾ ಒಂದು ಕಡೆಯಾದ್ರೆ ಗೀತಾ ಶಿವಕುಮಾರ್ ನಿರ್ಮಾಣದ ಮೊದಲ ಸಿನಿಮಾ. ನಿರ್ದೇಶಕ ಎ.ಹರ್ಷ ಹಾಗೂ ಶಿವಣ್ಣ ಕಾಂಬಿನೇಶನ್ ನಲ್ಲಿ ಮೂಡಿ ಬಂದ ನಾಲ್ಕನೇ ಸಿನಿಮಾ. ಹೀಗೆ ಸಾಕಷ್ಟು ವಿಶೇಷತೆಯೊಂದಿಗೆ ತೆರೆಕಂಡ ಈ ಚಿತ್ರ ದೊಡ್ಮನೆ ಅಭಿಮಾನಿಗಳ ಮನಗೆದ್ದಿತ್ತು.

ದೊಡ್ಮನೆ ಅಭಿಮಾನಿಗಳಲ್ಲಿ, ಸಿನಿ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ‘ವೇದ’ ಚಿತ್ರ ಕಳೆದ ವರ್ಷ ಡಿಸೆಂಬರ್ 23ರಂದು ತೆರೆಕಂಡಿತ್ತು. ಎ. ಹರ್ಷ ಹಾಗೂ ಶಿವಣ್ಣ ಹಿಟ್ ಕಾಂಬಿನೇಶನ್ ಮತ್ತೊಮ್ಮೆ ತೆರೆ ಮೇಲೆ ಮೋಡಿ ಮಾಡುವಲ್ಲಿ ಯಶಸ್ವಿಯಾಗಿತ್ತು. ಚಿತ್ರಮಂದಿರದಲ್ಲಿ ದೊಡ್ಮನೆ ಅಭಿಮಾನಿ ಬಳಗ ಹಾಗೂ ಪ್ರೇಕ್ಷಕ ಪ್ರಭುಗಳ ಮನಗೆದ್ದ ಈ ಚಿತ್ರ ಬಾಕ್ಸ್ ಆಫೀಸ್ ನಲ್ಲೂ ಸೂಪರ್ ಸಕ್ಸಸ್ ಕಂಡಿದ್ದು ಹಿಟ್ ಲಿಸ್ಟ್ ಸೇರಿದೆ. ಇದೀಗ ಒಟಿಟಿ ಪ್ರೇಕ್ಷಕರ ಮನಗೆಲ್ಲಲು ‘ವೇದ’ ಚಿತ್ರ ರೆಡಿಯಾಗಿದ್ದು ಫೆಬ್ರವರಿ 10ಕ್ಕೆ ಜೀ5ನಲ್ಲಿ ಬಿಡುಗಡೆಯಾಗುತ್ತಿದೆ. ಇದನ್ನೂ ಓದಿ: `ಆರ್‌ಆರ್‌ಆರ್’ ಸಕ್ಸಸ್ ನಂತರ ಮುಂದಿನ ಚಿತ್ರದ ಬಗ್ಗೆ ಜ್ಯೂ.ಎನ್‌ಟಿಆರ್ ಪ್ರತಿಕ್ರಿಯೆ

ಗಾನವಿ ಲಕ್ಷ್ಮಣ್, ಶ್ವೇತ ಚೆಂಗಪ್ಪ, ಉಮಾಶ್ರೀ, ಅದಿತಿ ಸಾಗರ್, ವೀಣಾ ಪೊನ್ನಪ್ಪ, ಕುರಿ ಪ್ರತಾಪ್, ಲಾಸ್ಯ ನಾಗರಾಜ್ ಸೇರಿದಂತೆ ಬಹುದೊಡ್ಡ ತಾರಗಣ 'ವೇದ' ಚಿತ್ರದಲ್ಲಿದೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಸ್ವಾಮಿ ಜೆ ಗೌಡ‌ ಛಾಯಾಗ್ರಹಣ, ದೀಪು.ಎಸ್. ಕುಮಾರ್ ಸಂಕಲನ ಚಿತ್ರಕ್ಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028176 0 0 0
<![CDATA[T20I ನಾಯಕ ಆರನ್ ಫಿಂಚ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ]]> https://publictv.in/australia-t20i-captain-aaron-finch-announces-retirement-international-cricket/ Tue, 07 Feb 2023 04:38:59 +0000 https://publictv.in/?p=1028180 ಕ್ಯಾನ್ಬೆರಾ: ಆಸ್ಟ್ರೇಲಿಯಾ (Australia) T20 ತಂಡದ ನಾಯಕನಾಗಿದ್ದ ಆರನ್ ಫಿಂಚ್ (Aaron Finch) ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡುವ ಮೂಲಕ 12 ವರ್ಷಗಳ ತಮ್ಮ ಕ್ರಿಕೆಟ್ (Cricket) ಬದುಕಿಗೆ ವಿದಾಯ ಹೇಳಿದ್ದಾರೆ.

https://twitter.com/CricketAus/status/1622740805583773696?cxt=HHwWgIDR9ceKkYUtAAAA

ಇಂಗ್ಲೆಂಡ್ (England) ವಿರುದ್ಧ 2011ರಲ್ಲಿ ನಡೆದ ಟಿ20 ಕ್ರಿಕೆಟ್ ಮೂಲಕ ಅಂತಾರಾಷ್ಟ್ರೀಯ (T20I) ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಫಿಂಚ್ ಇಲ್ಲಿಯವರೆಗೆ 254 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಈವರೆಗೆ 8,804 ರನ್‌ಗಳನ್ನು ಸಿಡಿಸಿದ್ದಾರೆ. ಇದರಲ್ಲಿ 19 ಶತಕ ಹಾಗೂ 172 ಅರ್ಧ ಶತಕಗಳೂ ಸೇರಿವೆ. 103 ಟಿ20 ಪಂದ್ಯಗಳಾಡಿರುವ ಅವರು, 76 ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಿದ್ದಾರೆ. ಅಲ್ಲದೇ ದೀರ್ಘಾವದಿಯ ವರೆಗೆ ವೈಟ್ ಬಾಲ್ ಪಂದ್ಯವನ್ನು ಮುನ್ನಡೆಸಿದ ಆಸ್ಟ್ರೇಲಿಯಾ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ಫಿಂಚ್ ಟಿ20 ನಾಯಕತ್ವ ಮುಂದುವರಿಸಿದ್ದರು. 2022ರ ಟಿ20 ವಿಶ್ವಕಪ್ ಗೆಲುವಿನ ಕನಸು ಕಂಡಿದ್ದರು. ಕೊನೆಗೆ ನಿರಾಶಾದಾಯಕವಾಗಿ ಹಿಂದಿರುಗಬೇಕಾಯಿತು. ಟಿ20 ವಿಶ್ವಕಪ್‌ನ ಅಂತಿಮ ಪಂದ್ಯದಲ್ಲಿ 44 ಎಸೆತ ಎದುರಿಸಿದ್ದ ಫಿಂಚ್ 63 ರನ್ ಗಳಿಸಿದ್ದರು. ಪರಿಣಾಮ ಐರ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ 42 ರನ್‌ಗಳ ಭರ್ಜರಿ ಜಯ ಸಾಧಿಸಿತು. ಇದನ್ನೂ ಓದಿ: ಬುಮ್ರಾ ಯಾರ್ಕರ್‌ಗೆ ಫಿಂಚ್ ಶಬ್ಬಾಸ್‍ಗಿರಿ – ಪಲ್ಟಿ ಹೊಡೆದು ಬೆರಗಾದ ಸ್ಮಿತ್

ಫಿಂಚ್ 2018ರಲ್ಲಿ ಜಿಂಬಾಬ್ವೆ ವಿರುದ್ಧ ಮಿಂಚಿನ ಆಟವಾಡಿ ಕೇವಲ 76 ಎಸೆತಗಳಲ್ಲಿ 10 ಸಿಕ್ಸರ್, 16 ಬೌಂಡರಿಗಳೊಂದಿಗೆ 172 ರನ್ ಚಚ್ಚಿ ಎದುರಾಳಿ ಬೌಲರ್‌ಗಳ ಬೆವರಿಳಿಸಿದ್ದರು. 2013 ರಲ್ಲಿ ಇಂಗ್ಲೆಂಡ್ ವಿರುದ್ಧ 63 ಎಸೆತಗಳಲ್ಲಿ 156 ರನ್ ಬಾರಿಸಿ ದಾಖಲೆ ಬರೆದಿದ್ದರು. ಇದನ್ನೂ ಓದಿ: 

ಈ ಕುರಿತು ಪ್ರತಿಕ್ರಿಯಿಸಿರುವ ಫಿಂಚ್, ನನ್ನ ಅಂತಾರಾಷ್ಟ್ರೀಯ ವೃತ್ತಿಜೀವನದುದ್ದಕ್ಕೂ ನನ್ನನ್ನು ಬೆಂಬಲಿಸಿದ ಎಲ್ಲಾ ಅಭಿಮಾನಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. 2024ರ ಟಿ20 ವಿಶ್ವಕಪ್‌ವರೆಗೆ ನಾನು ಆಡುವುದಿಲ್ಲ ಎಂಬುದನ್ನು ಅರಿತುಕೊಂಡು ಕೆಳಗಿಳಿಯಲು ನಿರ್ಧರಿಸಿದ್ದೇನೆ. ತಂಡಕ್ಕೆ ಇನ್ನಷ್ಟು ಕಾಲಾವಕಾಶ ನೀಡಲು ಇದು ಸರಿಯಾದ ಸಮಯವೆಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028180 0 0 0

Our World Cup winning, longest serving men's T20I captain has called time on a remarkable career.

Thanks for everything @AaronFinch5 🤝 pic.twitter.com/cVdeJQmCXN

— Cricket Australia (@CricketAus) February 6, 2023]]>

Our World Cup winning, longest serving men's T20I captain has called time on a remarkable career.

Thanks for everything @AaronFinch5 🤝 pic.twitter.com/cVdeJQmCXN

— Cricket Australia (@CricketAus) February 6, 2023]]>

Our World Cup winning, longest serving men's T20I captain has called time on a remarkable career.

Thanks for everything @AaronFinch5 🤝 pic.twitter.com/cVdeJQmCXN

— Cricket Australia (@CricketAus) February 6, 2023]]>

Our World Cup winning, longest serving men's T20I captain has called time on a remarkable career.

Thanks for everything @AaronFinch5 🤝 pic.twitter.com/cVdeJQmCXN

— Cricket Australia (@CricketAus) February 6, 2023]]>

Our World Cup winning, longest serving men's T20I captain has called time on a remarkable career.

Thanks for everything @AaronFinch5 🤝 pic.twitter.com/cVdeJQmCXN

— Cricket Australia (@CricketAus) February 6, 2023]]>

Our World Cup winning, longest serving men's T20I captain has called time on a remarkable career.

Thanks for everything @AaronFinch5 🤝 pic.twitter.com/cVdeJQmCXN

— Cricket Australia (@CricketAus) February 6, 2023]]>

Our World Cup winning, longest serving men's T20I captain has called time on a remarkable career.

Thanks for everything @AaronFinch5 🤝 pic.twitter.com/cVdeJQmCXN

— Cricket Australia (@CricketAus) February 6, 2023]]>
<![CDATA[ರೇವಣ್ಣ ಹೊಳೆನರಸೀಪುರದ ಮಹಾರಾಜ - ಶಾಸಕ ಪುಟ್ಟರಾಜು]]> https://publictv.in/h-d-revanna-is-king-of-holenarasipura-says-mla-c-s-puttaraju/ Tue, 07 Feb 2023 04:45:22 +0000 https://publictv.in/?p=1028186 ಮಂಡ್ಯ: ಹೆಚ್.ಡಿ.ರೇವಣ್ಣ (H.D.Revanna) ಹೊಳೆನರಸೀಪುರದ ಮಹಾರಾಜ. ಅವರು ಕೆ.ಆರ್.ಪೇಟೆ (K.R. Pet) ಕ್ಷೇತ್ರದಿಂದ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ರೇವಣ್ಣ ಹೊಳೆನರಸೀಪುರದಲ್ಲೇ (Holenarasipura) ಸ್ಪರ್ಧೆ ಮಾಡುತ್ತಾರೆ ಎಂದು ಶಾಸಕ ಪುಟ್ಟರಾಜು (C.S.Puttaraju) ಹೇಳಿದ್ದಾರೆ.

ಮಂಡ್ಯ (Mandya) ಜಿಲ್ಲೆಯ ಪಾಂಡವಪುರದಲ್ಲಿ ಮಾತನಾಡಿದ ಶಾಸಕ ಸಿ.ಎಸ್.ಪುಟ್ಟರಾಜು, ಹೆಚ್.ಡಿ.ರೇವಣ್ಣ ಕೆ.ಆರ್.ಪೇಟೆಗೆ ಬರುವ ಪ್ರಶ್ನೆನೇ ಇಲ್ಲ. ಅವರು ಹೊಳೆನರಸೀಪುರದ ಮಹಾರಾಜ. ಅಲ್ಲಿಯೇ ನಿಂತು ಹೆಚ್ಚು ಲೀಡ್‌ನಲ್ಲಿ ಗೆಲ್ಲುತ್ತಾರೆ. ಭವಾನಿ ರೇವಣ್ಣ ಅವರು ಹಾಸನಕ್ಕೆ ಆಕಾಂಕ್ಷಿತರಾಗಿದ್ದಾರೆ. ದೇವೇಗೌಡರ ಮಾರ್ಗದರ್ಶನದಲ್ಲಿ ಕುಮಾರಣ್ಣ, ರೇವಣ್ಣ ಅವರು ತೀರ್ಮಾನ ಮಾಡುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಚಿಕನ್‌, ಗೀರೈಸ್‌ ತಿಂದು ಫುಡ್‌ ಪಾಯಿಸನ್‌ – ನರ್ಸಿಂಗ್‌ ಕಾಲೇಜಿನ 137 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಜೆಡಿಎಸ್‌ನಲ್ಲಿ ಕುಟುಂಬ ರಾಜಕಾರಣದ ವಿಚಾರವಾಗಿ ಮಾತನಾಡಿದ ಅವರು, ಯಡಿಯೂರಪ್ಪ ಅವರ ಇಬ್ಬರು ಮಕ್ಕಳು ರಾಜಕಾರಣದಲ್ಲಿ ಇಲ್ವಾ? ಯಡಿಯೂರಪ್ಪ ಅವರ ಮಗನಿಗೆ ಸೀಟ್‌ಗಾಗಿ ಹುನ್ನಾರ ನಡೆಯುತ್ತಿದೆ. ಸಿದ್ದರಾಮಯ್ಯ ಅವರ ಮಗನಿಗೆ ಸೀಟ್ ಕೊಟ್ವಿಲ್ವಾ ಎಂದು ಪ್ರಶ್ನಿಸಿದ್ದಾರೆ.

ಯಾವ ಪಾರ್ಟಿಯಲ್ಲಿ ಕುಟುಂಬ ರಾಜಕಾರಣ ಇಲ್ಲ ಹೇಳಿ? ದೇವೇಗೌಡರ ನೇತೃತ್ವದಲ್ಲಿ ಅವರ ಕುಟುಂಬದ ಸದಸ್ಯರು ರಾಜ್ಯದಲ್ಲಿ ಕೆಲಸ ಮಾಡಿದ್ದಕ್ಕೆ ಪ್ರಾದೇಶಿಕ ಪಕ್ಷ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Cyber Crimeː 1 ತಿಂಗಳಲ್ಲಿ 1,228 ಕೇಸ್ – ಪರಿಹರಿಸಲು ಪೊಲೀಸ್ ಸಿಬ್ಬಂದಿ ಕೊರತೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028186 0 0 0
<![CDATA[ಕನ್ನಡದ ಹುಡುಗನ ಚಿತ್ರಕ್ಕೆ ಶುಭಾಶಯ ತಿಳಿಸಿದ ರಜನಿಕಾಂತ್]]> https://publictv.in/rajinikanth-congratulated-kannada-boy-film/ Tue, 07 Feb 2023 04:49:55 +0000 https://publictv.in/?p=1028192 ಕಾಡು ಬಗೆದಷ್ಟು ನಿಗೂಢವೆನಿಸುವ ಸೃಷ್ಟಿ. ಮೇಲ್ನೋಟಕ್ಕೆ ತಣ್ಣಗೆ, ಹಸಿರಾಗಿ ಕಾಣುವ ಕಾಡಿನ ಒಳಹೊಕ್ಕರೆ ಊಹೆಗೂ ಮೀರಿದ ವಿಷಯಗಳು, ವಿವರಗಳು ಕಾಣಸಿಗುತ್ತದೆ. ಈಗ ಇದೇ ಕಥಾವಸ್ತುವಿನ ಮೇಲೆ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವೊಂದು ತೆರೆಗೆ ಬರುತ್ತಿದೆ. ಆ ಚಿತ್ರದ ಹೆಸರೇ ‘ಒಂದಂಕೆ ಕಾಡು’. ಕನ್ನಡ ಕಿರುತೆರೆಯಲ್ಲಿ ನಿರ್ದೇಶಕರಾಗಿ ಸಾಕಷ್ಟು ಹೆಸರು, ಅನುಭವ, ಯಶಸ್ಸು ಗಳಿಸಿದ ರಾಮಚಂದ್ರ ವೈದ್ಯ ಇದೀಗ ‘ಒಂದಂಕೆ ಕಾಡು’ ಸಿನಿಮಾ ಮೂಲಕ ಬೆಳ್ಳಿತೆರೆಗೆ ನಿರ್ದೇಶಕರಾಗಿ ಪರಿಚಯವಾಗುತ್ತಿದ್ದಾರೆ.

‘ಒಂದಂಕೆ ಕಾಡು’ ಚಿತ್ರಕ್ಕೆ ರಾಮಚಂದ್ರ ವೈದ್ಯ ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ದ್ವಿಭಾಷಾ ಚಿತ್ರವಾಗಿದ್ದು, ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ತೆರೆ ಕಾಣಲಿದೆ. ತೆಲುಗಿನಲ್ಲಿ ‘ಅನಗನಗಾ ಒಕ ಅಡವಿ' ಎಂಬ ಹೆಸರಿನಲ್ಲಿ ಈ ಚಿತ್ರ ನಿರ್ಮಾಣವಾಗಿದೆ.  ರಥರ್ವ, ಸೋನಿ, ಮಧು ಹೆಗ್ಡೆ, ಸುಮಂತ್ ಭಟ್, ಪ್ರೇರಣಾ ಕಂಬಂ ಮುಖ್ಯ ಭೂಮಿಕೆಯಲ್ಲಿದ್ದಾರೆ. ಚಿತ್ರದ ನಿರ್ದೇಶಕ ರಾಮಚಂದ್ರ ವೈದ್ಯ ಅವರಿಗೆ ಸೂಪರ್ ಸ್ಟಾರ್ ರಜನಿಕಾಂತ್ ಶುಭ ಹಾರೈಸಿದ್ದಾರೆ.  ಇದನ್ನೂ ಓದಿ: `ಅವತಾರ್ ಲುಕ್‌ನಲ್ಲಿ ಮಿಂಚಿದ ನಿವೇದಿತಾ ಗೌಡ

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ರಾಮಚಂದ್ರ ವೈದ್ಯ ನಮ್ಮ ಸ್ನೇಹಿತರೊಬ್ಬರು ಯಾವುದೋ ಕಾರಣಕ್ಕೆ ರಜನೀಕಾಂತ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ನನ್ನ ಸಿನಿಮಾ ಬಗ್ಗೆ ರಜನೀಕಾಂತ್ ಅವರ ಬಳಿ ಮಾಹಿತಿ ಹಂಚಿಕೊಂಡಿದ್ದಾರೆ. ಅದನ್ನು ಕೇಳಿದ ಬಳಿಕ ರಜನೀಕಾಂತ್ ಒಂದು ಪುಸ್ತಕಕ್ಕೆ ತಮ್ಮ ಆಟೋಗ್ರಾಫ್ ಹಾಕಿ ಇದು ಆ ಯುವ ನಿರ್ದೇಶಕರಿಗೆ ನನ್ನ ಕಾಣಿಕೆ ಎಂದಿದ್ದಾರೆ. ಇದೊಂದು ಜೀವನಸ್ಪೂರ್ತಿಯ ಪುಸ್ತಕವಾಗಿದ್ದು, ಜೀವನದ ಬಗ್ಗೆ ಸಕಾರಾತ್ಮಕ ಚಿಂತನೆಯನ್ನು ಮೂಡಿಸುತ್ತದೆ. ರಜನೀಕಾಂತ್ ಸಹಿ ಇರುವ ಪುಸ್ತಕ ನನಗೆ ತಲುಪಿದ್ದು, ಈ ಶುಭಾಶಯ ನೋಡಿ ಥ್ರಿಲ್ ಆಗಿದೆ. ರಜನೀಕಾಂತ್ ಅವರ ಸರಳತೆ ನನ್ನನ್ನು ಅಕ್ಷರಶಃ ಮೂಕನನ್ನಾಗಿಸಿದೆ. ಈ ಪುಸ್ತಕ ರೂಪದಲ್ಲಿ ಅವರ ಆಶೀರ್ವಾದ ಸಿಕ್ಕಿದ್ದು ನನ್ನ ಬದುಕಿನ ಅವಿಸ್ಮರಣೀಯ ಕ್ಷಣ ಎಂದು ಸಂತಸ ಹಂಚಿಕೊಂಡಿದ್ದಾರೆ.

ಮಾರ್ಚ್ ತಿಂಗಳಲ್ಲಿ ‘ಒಂದಂಕೆ ಕಾಡು' ಮತ್ತು ‘ಅನಗನಗ ಒಕ ಅಡವಿ' ತೆರೆ ಕಾಣಲು ಸಜ್ಜಾಗಿದ್ದು, ರಜನೀಕಾಂತ್ ಅವರಿಂದ ಬಂದ ಶುಭಾಶಯ ಚಿತ್ರತಂಡದ ಉತ್ಸಾಹ ಹೆಚ್ಚಿಸಿದೆ. ‘ಶ್ರೀ ಮಹಾಕಾಳಿ ಪ್ರೊಡಕ್ಷನ್ಸ್' ನಿರ್ಮಾಣದ ಚೊಚ್ಚಲ ಚಿತ್ರ ಇದಾಗಿದೆ.  ಗಣೇಶ್ ಹೆಗ್ಡೆ ಛಾಯಾಗ್ರಹಣದಲ್ಲಿ ಕರ್ನಾಟಕದ ಪ್ರಕೃತಿ ಸೌಂದರ್ಯ ಅದ್ಭುತವಾಗಿ ಮೂಡಿ ಬಂದಿದೆ. ಶ್ರೀಕಾಂತ್ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದು, ಟಿ.ಜಿ. ನಂದೀಶ್ ಸಂಭಾಷಣೆ, ಮಧು ಹೆಗ್ಡೆ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಹೃದಯಶಿವ, ಡಾ. ಉಮೇಶ್ ಸಾಹಿತ್ಯವಿದೆ. ಅನುರಾಧ ಭಟ್, ಕಪಿಲ್ ನಾಯರ್, ಕೀರ್ತನ್ ಹೊಳ್ಳ ಹಿನ್ನೆಲೆ ಗಾಯನ ಚಿತ್ರಕ್ಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028192 0 0 0
<![CDATA[ಪುನೀತ್ ರಾಜ್ ಕುಮಾರ್ ರಸ್ತೆ ಇಂದು ಉದ್ಘಾಟನೆ]]> https://publictv.in/puneeth-rajkumar-road-inaugurated-today/ Tue, 07 Feb 2023 04:58:49 +0000 https://publictv.in/?p=1028199 ನಾಯಂಡಳ್ಳಿ ಜಂಕ್ಷನ್ ನಿಂದ ಬನ್ನೇರುಘಟ್ಟ ವರೆಗಿನ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಹೆಸರಿಡಬೇಕು ಎಂಬ ಬೇಡಿಕೆ ಈಡೇರಿದೆ. ಪುನೀತ್ ರಾಜ್ ಕುಮಾರ್ ರಸ್ತೆ ಎಂದು ಹೆಸರಿಡಲು ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದು, ಇಂದು ಪದ್ಮನಾಭನಗರದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪುನೀತ್ ರಾಜ್ ಕುಮಾರ್ ರಸ್ತೆ ನಾಮಕರಣಕ್ಕೆ ಚಾಲನೆ ನೀಡಲಿದ್ದಾರೆ.

ಕಂದಾಯ ಸಚಿವ ಆರ್ ಅಶೋಕ್ ಮಾತನಾಡಿ ‘ಪುನೀತ್ ರಾಜ್ ಕುಮಾರ್ ಅವರು ನಮ್ಮ ಮಧ್ಯೆ ಇಲ್ಲ ಆದ್ರೆ ನಮ್ಮೆಲ್ಲರೊಳಗೆ ಆಳವಾಗಿ ನೆಲೆಸಿದ್ದಾರೆ. ಪುನೀತ್ ಹೃದಯವಂತ ಮನುಷ್ಯ. ಬಡವರ ಬಗ್ಗೆ, ವಿದ್ಯಾರ್ಥಿಗಳ ಬಗ್ಗೆ, ಅನಾಥಾಶ್ರಮಗಳ ಬಗ್ಗೆ ಅವರಿಗಿದ್ದ ಕಾಳಜಿ ಬಹಳ ವಿಶಾಲವಾದದ್ದು. ಅವರ ನೆನಪು ಮುಂದಿನ ಪೀಳಿಗೆಗೂ ತಲುಪಬೇಕು ಎಂಬ ದೃಷ್ಟಿಯಿಂದ ನಾಯಂಡಳ್ಳಿ ಜಂಕ್ಷನ್ ನಿಂದ ಬನ್ನೇರುಘಟ್ಟ ಮೆಗಾ ಸಿಟಿ ಮಾಲ್ ಜಂಕ್ಷನ್ ವರೆಗಿನ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ರಸ್ತೆ ಎಂದು ನಾಮಕರಣ ಮಾಡಲು ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ. 12 ಕಿಲೋ ಮೀಟರ್ ರಸ್ತೆಗೆ ಪುನೀತ್ ರಾಜ್ ಕುಮಾರ್ ರಸ್ತೆ ಎಂದು ಹೆಸರಿಡುತ್ತಿದ್ದೇವೆ’ ಎಂದು ಸಂತಸ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಗಾಯಕಿ ವಾಣಿ ಜಯರಾಮ್ ನಿಗೂಢ ಸಾವು : ಮರಣೋತ್ತರ ವರದಿಯಲ್ಲೇನಿದೆ?

ಇಂದು ಸಂಜೆ ಆರು ಗಂಟೆಗೆ ಪದ್ಮನಾಭನಗರದ ಅಟಲ್ ಬಿಹಾರಿ ವಾಜಪೇಯಿ ಮೈದಾನದಲ್ಲಿ ರಸ್ತೆ ನಾಮಕರಣ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿಗಳು ರಸ್ತೆ ನಾಮಕರಣ ಉದ್ಘಾಟನೆಯನ್ನು ಮಾಡಲಿದ್ದಾರೆ. ರಾಜ್ ಕುಮಾರ್ ಕುಟುಂಬ, ಸಚಿವರು, ಇಡೀ ಚಿತ್ರರಂಗದ ತಾರೆಯರು ಭಾಗಿಯಾಗಲಿದ್ದಾರೆ. ಕಾರ್ಯಕ್ರಮಕ್ಕೆ ಎಲ್ಲರಿಗೂ ಮುಕ್ತ ಅವಕಾಶವಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ್ ಕಶ್ಯಪ್, ನಿರ್ದೇಶಕರ ಸಂಘದ ಖಜಾಂಚಿ ಉಮೇಶ್ ನಾಯ್ಕ್, ಕಲಾವಿದರ ಸಂಘದ ಕಾರ್ಯದರ್ಶಿ ರಾಕ್ ಲೈನ್ ವೆಂಕಟೇಶ್, ಸುಂದರ್ ರಾಜ್, ಸಿದ್ಧರಾಜು, ಜೈ ಜಗದೀಶ್, ಹಲವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028199 0 0 0
<![CDATA[ಉತ್ತರ ಕರ್ನಾಟಕ ಶೈಲಿಯ ಕಥೆಯಲ್ಲಿ ನಟ ಶರಣ್ ಎಲೆಕ್ಟ್ರಿಷಿಯನ್]]> https://publictv.in/actor-sharan-is-an-electrician-in-a-north-karnataka-style-story/ Tue, 07 Feb 2023 05:04:39 +0000 https://publictv.in/?p=1028202 ‘ಪುಗ್ಸಟ್ಟೆ ಲೈಫು ಪುರುಸೊತ್ತೇ ಇಲ್ಲ’ ಸಿನಿಮಾ ಖ್ಯಾತಿಯ ಅರವಿಂದ್ ಕುಪ್ಲಿಕರ್ ಶರಣ್ ಮುಂದಿನ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಡಾರ್ಕ್ ಹ್ಯೂಮರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದಲ್ಲಿ ಶರಣ್ ಪಾತ್ರ ಹಿಂದಿನ ಸಿನಿಮಾಗಳಿಗಿಂತ ಡಿಫ್ರೆಂಟ್ ಆಗಿರಲಿದ್ದು, ಎಲೆಕ್ಟ್ರಿಷಿಯನ್ ಪಾತ್ರ ನಿರ್ವಹಿಸುತ್ತಿದ್ದಾರೆ. ಇಂದು ಶರಣ್ ಹುಟ್ಟುಹಬ್ಬ ಆದ್ರಿಂದ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಅಧೀಕೃತ ಮಾಹಿತಿ ಹಂಚಿಕೊಂಡಿದೆ.

ಶ್ರೀಧರ ಕೃಪ ಕಂಬೈನ್ಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ ಚಿತ್ರ ಇದಾಗಿದ್ದು, ಬಿ.ಬಸವರಾಜ್ ಹಾಗೂ ಶ್ರೀಧರ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಅರವಿಂದ್ ಕುಪ್ಲಿಕರ್ ನಿರ್ದೇಶನ ಮಾಡುತ್ತಿದ್ದಾರೆ. ಸಂಚಾರಿ ವಿಜಯ್ ಅಭಿನಯದ ‘ಪುಗ್ಸಟ್ಟೆ ಲೈಫು ಪುರುಸೋತ್ತೇ ಇಲ್ಲ’ ಸಿನಿಮಾ ನಂತರ ಅರವಿಂದ್ ಕುಪ್ಲಿಕರ್ ಆಕ್ಷನ್ ಕಟ್ ಹೇಳುತ್ತಿರುವ ಎರಡನೇ ಸಿನಿಮಾವಿದು. ಬಾಗಲಕೋಟೆಯಲ್ಲಿ ನಡೆಯುವ ಕಥೆಯನ್ನು ಚಿತ್ರ ಒಳಗೊಂಡಿದ್ದು, ಉತ್ತರ ಕರ್ನಾಟಕ ಶೈಲಿ ಭಾಷೆಯಲ್ಲಿ ಶರಣ್ ಗಮನ ಸೆಳೆಯಲಿದ್ದಾರೆ ಎಂದು ನಿರ್ದೇಶಕ ಅರವಿಂದ್ ಕುಪ್ಲಿಕರ್ ತಿಳಿಸಿದ್ದಾರೆ. ಇದನ್ನೂ ಓದಿ: `ಆರ್‌ಆರ್‌ಆರ್’ ಸಕ್ಸಸ್ ನಂತರ ಮುಂದಿನ ಚಿತ್ರದ ಬಗ್ಗೆ ಜ್ಯೂ.ಎನ್‌ಟಿಆರ್ ಪ್ರತಿಕ್ರಿಯೆ

ಅಚ್ಯುತ್ ಕುಮಾರ್, ರಂಗಾಯಣ ರಘು ಸೇರಿದಂತೆ ಹೊಸ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದು, ಇದೇ ತಿಂಗಳ 20ರಿಂದ ಚಿತ್ರೀಕರಣ ಆರಂಭವಾಗಲಿದೆ. ಚಿತ್ರದ ಟೈಟಲ್ ಹಾಗೂ ಸಿನಿಮಾ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ಚಿತ್ರತಂಡ ಹಂಚಿಕೊಳ್ಳಲಿದೆ. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಅದ್ವೈತ ಗುರುಮೂರ್ತಿ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಉಲ್ಲಾಸ್ ಹೈದೂರ್ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028202 0 0 0
<![CDATA[ಬೆಡ್‌ರೂಮ್ ಫೋಟೋ ಹಂಚಿಕೊಂಡ ನಟಿ ರಾಗಿಣಿ ದ್ವಿವೇದಿ]]> https://publictv.in/actress-ragini-dwivedi-photoshoot/ Tue, 07 Feb 2023 06:19:08 +0000 https://publictv.in/?p=1028207 ಸ್ಯಾಂಡಲ್‌ವುಡ್ (Sandalwood) ಬ್ಯೂಟಿ ರಾಗಿಣಿ ದ್ವಿವೇದಿ (Ragini Dwivedi) ಈಗ ಬದಲಾಗಿದ್ದಾರೆ. ಹೊಸ ಹೊಸ ಅವತಾರಗಳ ಮೂಲಕ ಪಡ್ಡೆಹುಡುಗರ ನಿದ್ದೆ ಕದ್ದಿದ್ದಾರೆ. ಈಗ ಬೆಡ್‌ರೂಮ್ ಫೋಟೋ ಹಂಚಿಕೊಂಡಿರುವ ನಟಿಯ ಹೊಸ ಲುಕ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಇತ್ತೀಚಿಗೆ ಬಾತ್‌ಟಬ್‌ನಲ್ಲಿ ಕುಳಿತಿರುವ ಹಾಟ್ ಫೋಟೋ ಶೇರ್ ಮಾಡಿ, ನೆಟ್ಟಿಗರ ಗಮನ ಸೆಳೆದಿದ್ದರು. ಈಗ ಬೆಡ್‌ರೂಮ್‌ನಲ್ಲಿ ಕುಳಿತು ಗ್ಲ್ಯಾಮರಸ್ ಆಗಿ ಕ್ಯಾಮರಾ ಕಣ್ಣಿಗೆ ನಟಿ ಪೋಸ್ ನೀಡಿದ್ದಾರೆ. ಇದನ್ನೂ ಓದಿ: ಆಶಿಕಾ ರಂಗನಾಥ್‌ಗೆ ಮನಸಾರೆ ಹಾರೈಸಿದ ಜ್ಯೂ.ಎನ್‌ಟಿಆರ್‌

 
View this post on Instagram
 

A post shared by Ragini dwivedi (@rraginidwivedi)

ಬಿಳಿ ಬಣ್ಣದ ಡ್ರೆಸ್‌ನಲ್ಲಿ ರಾಗಿಣಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ, ನಟಿಯ ಹಸಿ ಬಿಸಿ ಫೋಟೋಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಬಳಕುವ ಬಳ್ಳಿ ತರ ಕಾಣುವ ರಾಗಿಣಿ ಲುಕ್‌ಗೆ ಫ್ಯಾನ್ಸ್ ಬೋಲ್ಡ್ ಆಗಿದ್ದಾರೆ. ನಟಿಯ ಫೋಟೋ ಈಗ ಎಲ್ಲೆಡೆ ಸದ್ದು ಮಾಡ್ತಿದೆ.

ಹಿಂದಿ ಸೇರಿ ಒಟ್ಟು 7 ಸಿನಿಮಾಗಳಲ್ಲಿ ರಾಗಿಣಿ ಕಾಣಿಸಿಕೊಂಡಿದ್ದಾರೆ. ಈ ವರ್ಷ ಒಂದೊಂದೇ ಸಿನಿಮಾಗಳು ತೆರೆಗೆ ಅಬ್ಬರಿಸಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028207 0 0 0
<![CDATA[`ಬ್ರಾಹ್ಮಣ ಸಿಎಂ' ಬಾಂಬ್ - ಡ್ಯಾಮೇಜ್ ತಪ್ಪಿಸಲು 50 ಸಾವಿರ ವಾಟ್ಸಪ್ ಗ್ರೂಪ್ ಮೊರೆಹೋದ BJP]]> https://publictv.in/bramhana-cm-bomb-bjp-try-to-control-party-damage-on-social-media/ Tue, 07 Feb 2023 05:55:57 +0000 https://publictv.in/?p=1028208 ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Assembly Election 2023) ಸನಿಹದಲ್ಲಿ ಬಿಜೆಪಿ, ಆರ್‌ಎಸ್‌ಎಸ್ (BJP, RSS) ಟೀಕಿಸುವ ಭರದಲ್ಲಿ ಬ್ರಾಹ್ಮಣರ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಆಡಿದ ಮಾತುಗಳು ಈಗ ಚರ್ಚೆಗೆ ಗ್ರಾಸವಾಗಿವೆ.

ಈ ಬೆನ್ನಲ್ಲೇ ಹೆಚ್.ಡಿ ಕುಮಾರಸ್ವಾಮಿ ಅವರ `ಬ್ರಾಹ್ಮಣ ಸಿಎಂ' (Bramhana CM) ಹೇಳಿಕೆ ಹಾಗೂ ವಿಪಕ್ಷ ನಾಯಕರ ವಾಗ್ದಾಳಿ, ಆರೋಪಗಳಿಂದ ಪಕ್ಷಕ್ಕೆ ಆಗುವ ಹಾನಿ ತಪ್ಪಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡುತ್ತಿದೆ. ವಿಪಕ್ಷ ನಾಯಕರ ಹೇಳಿಕೆಗಳಿಂದ ಪಕ್ಷಕ್ಕೆ ಆಗುವ ಹಾನಿ ತಡೆಯುವ ಸಲುವಾಗಿ ಬಿಜೆಪಿ ಜಾಲತಾಣಗಳ ಮೊರೆ ಹೋಗಿದೆ.

ಎಚ್ಚೆತ್ತ ಕೇಸರಿ ಪಡೆ: `ಬ್ರಾಹ್ಮಣ ಸಿಎಂ ಬಾಂಬ್'ನಿಂದ ಒಂದು ಕಡೆ ಹೆಚ್‌ಡಿಕೆ ವಿರುದ್ಧ ಪ್ರತ್ಯಾಸ್ತ್ರ, ಮತ್ತೊಂದು ಕಡೆ ನಷ್ಟ ತಪ್ಪಿಸಲು ತಯಾರಿ ನಡೆಸಿರೊ ಕೇಸರಿ ಪಡೆ ಬೂತ್ ಮಟ್ಟದಲ್ಲಿ ರಚಿಸಿರುವ 50 ಸಾವಿರ ವಾಟ್ಸಪ್ ಗ್ರೂಪ್ ಗಳಲ್ಲಿ (Whatsup Group) ವಿಪಕ್ಷ ನಾಯಕರ ಹೇಳಿಕೆ ಸುಳ್ಳೆಂದು ಬಿಂಬಿಸಲು ಅಭಿಯಾನ ಶುರು ಮಾಡಿದೆ. ಇದನ್ನೂ ಓದಿ: ರೇವಣ್ಣ ಹೊಳೆನರಸೀಪುರದ ಮಹಾರಾಜ – ಶಾಸಕ ಪುಟ್ಟರಾಜು

ಮನೆಮನೆಗೂ ಮನವರಿಕೆ ಮಾಡಿಕೊಡಲು ಪೋಸ್ಟರ್ ಹಂಚಲು ಸೂಚನೆ ನೀಡಿದೆ. ಹೆಚ್‌ಡಿಕೆ, ಸಿದ್ದರಾಮಯ್ಯ (Siddaramaiah), ಡಿಕೆಶಿ (DK Shivakumar) ಸೇರಿ ಇತರ ನಾಯಕರ ಆರೋಪಗಳು ಎಲ್ಲವೂ ಸುಳ್ಳು ಎಂದು ಈ ಮೂಲಕ ಬಿಂಬಿಸಲು ಹೊರಟಿದೆ. ಜೊತೆಗೆ ಹೇಳಿಕೆ ಕೊಟ್ಟ ವಿಪಕ್ಷ ನಾಯಕರ ವಿರುದ್ಧ ಜನಾಭಿಪ್ರಾಯ ಸಂಗ್ರಹಕ್ಕೂ ಮುಂದಾಗಿದೆ. ಈ ಮೂಲಕ ಪಕ್ಷಕ್ಕೆ ಹಾಗುವ ಹಾನಿಯನ್ನು ತಡೆಯಲು ಮುಂದಾಗಿದೆ. ಇದನ್ನೂ ಓದಿ: ಚಿಕನ್‌, ಗೀರೈಸ್‌ ತಿಂದು ಫುಡ್‌ ಪಾಯಿಸನ್‌ – ನರ್ಸಿಂಗ್‌ ಕಾಲೇಜಿನ 137 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

https://twitter.com/BJP4Karnataka/status/1622815047033716737?cxt=HHwWgoDU6f3rsoUtAAAA

ಈ ನಡುವೆ ಬಿಜೆಪಿ, ಗುಂಪುಗಾರಿಕೆ, ಲಂಚ, ಅಕ್ರಮ, ಜಾತೀಯತೆಗೆ ನೀರೆರೆಯುವುದು ಕಾಂಗ್ರೆಸ್‌ನ ಸಂಸ್ಕೃತಿ. ಇದು ಗಾಂಧಿ ಕುಟುಂಬ ನೆಟ್ಟ ಬೀಜ. ಇದನ್ನು ಬುಡ ಸಮೇತ ಕಿತ್ತೆಸೆದರೆ ಮಾತ್ರ ರಾಜ್ಯದಲ್ಲಿ ನೆಮ್ಮದಿ ಎಂದು ಟ್ವೀಟ್ ಮೂಲಕ ಬಿಜೆಪಿ ಟೀಕಿಸಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028208 0 0 0

ಗುಂಪುಗಾರಿಕೆ ,ಲಂಚ, ಅಕ್ರಮ, ಜಾತೀಯತೆಗೆ ನೀರೆರೆಯುವುದು ಕಾಂಗ್ರೆಸ್‌ನ ಸಂಸ್ಕೃತಿ. ಇದು ಗಾಂಧೀ ಕುಟುಂಬ ನೆಟ್ಟ ಬೀಜ. ಇದನ್ನು ಬುಡ ಸಮೇತ ಕಿತ್ತೆಸೆದರೆ ಮಾತ್ರ ರಾಜ್ಯದಲ್ಲಿ ನೆಮ್ಮದಿ @siddaramaiah #CorruptCongress pic.twitter.com/G76bmlreT6

— BJP Karnataka (@BJP4Karnataka) February 7, 2023]]>

ಗುಂಪುಗಾರಿಕೆ ,ಲಂಚ, ಅಕ್ರಮ, ಜಾತೀಯತೆಗೆ ನೀರೆರೆಯುವುದು ಕಾಂಗ್ರೆಸ್‌ನ ಸಂಸ್ಕೃತಿ. ಇದು ಗಾಂಧೀ ಕುಟುಂಬ ನೆಟ್ಟ ಬೀಜ. ಇದನ್ನು ಬುಡ ಸಮೇತ ಕಿತ್ತೆಸೆದರೆ ಮಾತ್ರ ರಾಜ್ಯದಲ್ಲಿ ನೆಮ್ಮದಿ @siddaramaiah #CorruptCongress pic.twitter.com/G76bmlreT6

— BJP Karnataka (@BJP4Karnataka) February 7, 2023]]>

ಗುಂಪುಗಾರಿಕೆ ,ಲಂಚ, ಅಕ್ರಮ, ಜಾತೀಯತೆಗೆ ನೀರೆರೆಯುವುದು ಕಾಂಗ್ರೆಸ್‌ನ ಸಂಸ್ಕೃತಿ. ಇದು ಗಾಂಧೀ ಕುಟುಂಬ ನೆಟ್ಟ ಬೀಜ. ಇದನ್ನು ಬುಡ ಸಮೇತ ಕಿತ್ತೆಸೆದರೆ ಮಾತ್ರ ರಾಜ್ಯದಲ್ಲಿ ನೆಮ್ಮದಿ @siddaramaiah #CorruptCongress pic.twitter.com/G76bmlreT6

— BJP Karnataka (@BJP4Karnataka) February 7, 2023]]>

ಗುಂಪುಗಾರಿಕೆ ,ಲಂಚ, ಅಕ್ರಮ, ಜಾತೀಯತೆಗೆ ನೀರೆರೆಯುವುದು ಕಾಂಗ್ರೆಸ್‌ನ ಸಂಸ್ಕೃತಿ. ಇದು ಗಾಂಧೀ ಕುಟುಂಬ ನೆಟ್ಟ ಬೀಜ. ಇದನ್ನು ಬುಡ ಸಮೇತ ಕಿತ್ತೆಸೆದರೆ ಮಾತ್ರ ರಾಜ್ಯದಲ್ಲಿ ನೆಮ್ಮದಿ @siddaramaiah #CorruptCongress pic.twitter.com/G76bmlreT6

— BJP Karnataka (@BJP4Karnataka) February 7, 2023]]>

ಗುಂಪುಗಾರಿಕೆ ,ಲಂಚ, ಅಕ್ರಮ, ಜಾತೀಯತೆಗೆ ನೀರೆರೆಯುವುದು ಕಾಂಗ್ರೆಸ್‌ನ ಸಂಸ್ಕೃತಿ. ಇದು ಗಾಂಧೀ ಕುಟುಂಬ ನೆಟ್ಟ ಬೀಜ. ಇದನ್ನು ಬುಡ ಸಮೇತ ಕಿತ್ತೆಸೆದರೆ ಮಾತ್ರ ರಾಜ್ಯದಲ್ಲಿ ನೆಮ್ಮದಿ @siddaramaiah #CorruptCongress pic.twitter.com/G76bmlreT6

— BJP Karnataka (@BJP4Karnataka) February 7, 2023]]>

ಗುಂಪುಗಾರಿಕೆ ,ಲಂಚ, ಅಕ್ರಮ, ಜಾತೀಯತೆಗೆ ನೀರೆರೆಯುವುದು ಕಾಂಗ್ರೆಸ್‌ನ ಸಂಸ್ಕೃತಿ. ಇದು ಗಾಂಧೀ ಕುಟುಂಬ ನೆಟ್ಟ ಬೀಜ. ಇದನ್ನು ಬುಡ ಸಮೇತ ಕಿತ್ತೆಸೆದರೆ ಮಾತ್ರ ರಾಜ್ಯದಲ್ಲಿ ನೆಮ್ಮದಿ @siddaramaiah #CorruptCongress pic.twitter.com/G76bmlreT6

— BJP Karnataka (@BJP4Karnataka) February 7, 2023]]>

ಗುಂಪುಗಾರಿಕೆ ,ಲಂಚ, ಅಕ್ರಮ, ಜಾತೀಯತೆಗೆ ನೀರೆರೆಯುವುದು ಕಾಂಗ್ರೆಸ್‌ನ ಸಂಸ್ಕೃತಿ. ಇದು ಗಾಂಧೀ ಕುಟುಂಬ ನೆಟ್ಟ ಬೀಜ. ಇದನ್ನು ಬುಡ ಸಮೇತ ಕಿತ್ತೆಸೆದರೆ ಮಾತ್ರ ರಾಜ್ಯದಲ್ಲಿ ನೆಮ್ಮದಿ @siddaramaiah #CorruptCongress pic.twitter.com/G76bmlreT6

— BJP Karnataka (@BJP4Karnataka) February 7, 2023]]>
<![CDATA[ಮೈಸೂರಿನ ಹುಡುಗ, ಪತಿ ಆದಿಲ್ ವಿರುದ್ಧ ದೂರು ನೀಡಿದ ರಾಖಿ ಸಾವಂತ್]]> https://publictv.in/a-boy-from-mysore-rakhi-sawant-complained-about-her-husband-adil/ Tue, 07 Feb 2023 06:03:14 +0000 https://publictv.in/?p=1028213 ದುವೆ ವಿಷಯ ಬಹಿರಂಗ ಪಡಿಸಿ ಇನ್ನೂ ಎರಡು ತಿಂಗಳೂ ಕಳೆದಿಲ್ಲ. ಆಗಲೇ ಪತಿಯ ಮೇಲೆ ದಿನಕ್ಕೊಂದು ಆರೋಪ ಮಾಡಿ, ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲು ಮಾಡಿದ್ದಾರೆ ನಟಿ ರಾಖಿ ಸಾವಂತ್. ಹಲವು ದಿನಗಳ ಹಿಂದೆಯಷ್ಟೇ ಮೈಸೂರು ಹುಡುಗ ಆದಿಲ್ ಜೊತೆ ಮದುವೆ ಆಗಿರುವುದಾಗಿ ರಾಖಿ ಹೇಳಿಕೊಂಡಿದ್ದರು. ತಮ್ಮ ಮದುವೆಯಾಗಿ ಆರೇಳು ತಿಂಗಳು ಕಳೆದರೂ, ಆದಿಲ್ ಗಾಗಿ ಮದುವೆ ವಿಚಾರವನ್ನು ಮುಚ್ಚಿಟ್ಟಿದ್ದಾಗಿಯೂ ಅವರು ತಿಳಿಸಿದ್ದರು.

ರಾಖಿ ಸಾವಂತ್ ಮದುವೆ ವಿಚಾರವಾಗಿ ಹಾದಿರಂಪ ಬೀದಿ ರಂಪ ಮಾಡುತ್ತಿದ್ದಂತೆಯೇ ಆದಿಲ್ ಕೂಡ ಮದುವೆ ವಿಷಯವನ್ನು ಒಪ್ಪಿಕೊಂಡಿದ್ದ. ಕೆಲ ಕಾರಣಗಳಿಂದಾಗಿ ಅದನ್ನು ಬಹಿರಂಗ ಪಡಿಸಲು ಸಾಧ್ಯವಾಗಲಿಲ್ಲ ಎಂದೂ ಅವನು ತಿಳಿಸಿದ್ದ. ಇನ್ನೇನು ಮದುವೆ ವಿಚಾರ ಸುಖಾಂತ್ಯ ಕಾಣಲಿದೆ ಎನ್ನುವ ಹೊತ್ತಿನಲ್ಲಿ, ಆದಿಲ್ ನನ್ನನ್ನು ಬಿಟ್ಟು ಹೋಗುತ್ತಿದ್ದಾನೆ ಎನ್ನುವ ವಿಚಾರವನ್ನು ರಾಖಿ ಕಣ್ಣಿರಿಡುತ್ತಾ ಹೇಳಿದ್ದರು. ಇಬ್ಬರ ಮಧ್ಯ ಯಾವುದೂ ಸರಿಯಿಲ್ಲ ಎನ್ನುವುದನ್ನು ಹೇಳಿಕೊಂಡಿದ್ದರು.  ಇದನ್ನೂ ಓದಿ: ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್ ವರ್ಮಾ ನಿಧನ

ರಾಖಿ ತಮ್ಮ ಮರ್ಯಾದೆಯನ್ನು ತಗೆಯುತ್ತಿದ್ದಾರೆ ಎಂದು ಆದಿಲ್ ಆರೋಪಿಸಿದ್ದರು. ಹಾಗಾಗಿ ಪತ್ನಿಯಿಂದ ಅಂತರ ಕಾಪಾಡಿಕೊಂಡಿದ್ದೇನೆ ಎಂದೂ ಅವರು ತಿಳಿಸಿದ್ದರು. ಆದಿಲ್ ಉಲ್ಟಾ ಹೊಡೆಯುತ್ತಿದ್ದಂತೆಯೇ ರಾಖಿ ಮತ್ತೆ ಪತಿಯ ಮೇಲೆ ಆರೋಪಗಳ ಸುರಿಮಳೆ ಮಾಡಿದ್ದಾರೆ. ಆದಿಲ್ ಗೆ ಬೇರೆ ಹುಡುಗಿಯ ಜೊತೆ ಸಂಬಂಧವಿದೆ. ಆ ಹುಡುಗಿಗಾಗಿಯೇ ತಮ್ಮ ಮದುವೆಯನ್ನು ಮುಚ್ಚಿಟ್ಟಿದ್ದ ಎಂದು ಆರೋಪಿಸಿದ್ದಾರೆ.

ಈ ಇಬ್ಬರ ಜಗಳ ತಾರಕಕ್ಕೇರಿದೆ. ಒಬ್ಬರಿಗೊಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಇದೀಗ ಇಬ್ಬರ ಜಗಳ ಪೊಲೀಸ್ ಠಾಣೆ ಮೆಟ್ಟಿಲು ಏರಿದೆ. ಪತಿಯ ವಿರುದ್ಧ ರಾಖಿ ಸಾವಂತ್ ಮುಂಬೈನ ಓಶಿವಾರ್ ಠಾಣೆಗೆ ದೂರು ನೀಡಿದ್ದು, ತನಗೆ ಪತಿಯಿಂದ ಮೋಸ ಆಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ ರಾಖಿ. ಸದ್ಯ ದೂರು ಸ್ವೀಕರಿಸಿರುವ ಠಾಣಾ ಅಧಿಕಾರಿಗಳು ಮುಂದೆ ಯಾವ ಕ್ರಮ ತಗೆದುಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028213 0 0 0
<![CDATA[ಯಾವ ಜಾತಿಯ ಬಗ್ಗೆಯೂ ಹೀನಾಯವಾಗಿ ಮಾತಾಡಬಾರದು: ಡಿ.ಸಿ ತಮ್ಮಣ್ಣ]]> https://publictv.in/do-not-speak-derogatory-about-any-caste-says-dc-tammanna/ Tue, 07 Feb 2023 06:08:44 +0000 https://publictv.in/?p=1028214 ಮಂಡ್ಯ: ಯಾವುದೇ ಜಾತಿಯ ಬಗ್ಗೆ ಹೀನಾಯವಾಗಿ ಮಾತಾಡಬಾರದು ಎಂದು ಶಾಸಕ ಡಿ.ಸಿ ತಮ್ಮಣ್ಣ (DC Tammanna) ಹೇಳಿದರು.

ಜಿಲ್ಲೆಯ ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಯವರ ಹೇಳಿಕೆಗೆ ತಿರುಗೇಟು ಕೊಟ್ಟರು. ದೇಶಕ್ಕೆ ಬ್ರಾಹ್ಮಣರು ಸಂಸ್ಕಾರ ಕೊಟ್ಟಿದ್ದಾರೆ. ಉತ್ತಮ ಗುಣಗಳನ್ನು ರೂಢಿಸಿಕೊಂಡು ಬ್ರಾಹ್ಮಣತ್ವ ಪಡೆದವರು. ಯಾವ ಜಾತಿಗೆ ಸೇರಿದ್ದರೂ ಆತ ಬ್ರಾಹ್ಮಣ ಎಂದು ಅವರು ಅಭಿಪ್ರಾಯಪಟ್ಟರು.

ಬ್ರಾಹ್ಮಣತ್ವ ಬೇರೆ ಬ್ರಾಹ್ಮಣ ಜಾತಿಯೇ ಬೇರೆ ಎಂದ ಅವರು ಕುಮಾರಸ್ವಾಮಿಯವರು ಯಾವ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಆದರೆ ಹೀನಾಯವಾಗಿ ಮಾತಾಡಬಾರದು ಎಂದರು. ಇದನ್ನೂ ಓದಿ: ಬ್ರಾಹ್ಮಣರ ವಿರುದ್ಧದ ಎಚ್‍ಡಿಕೆ ಹೇಳಿಕೆಗೆ ಪೇಜಾವರ ಶ್ರೀ ಬೇಸರ

2023ರ ಮಹಾಸಮರದ ಹೊಸ್ತಿಲಲ್ಲಿ ದಳಪತಿ ಹೆಚ್.ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಯನ್ನು ಹೆಚ್‍ಡಿಕೆ ಟಾರ್ಗೆಟ್ ಮಾಡಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣರಿಗೇ ಸಿಎಂ ಪಟ್ಟ ನೀಡಲಾಗುತ್ತದೆ. ಪ್ರಹ್ಲಾದ್ ಜೋಶಿಗೆ ಪಟ್ಟ ಕಟ್ಟಲು ಸಂಘ ಪರಿವಾರ ಪ್ಲಾನ್ ಮಾಡಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಹೆಚ್‍ಡಿಕೆ ಹೇಳಿದ್ದು ಯಾಕೆ..?: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಜೆಡಿಎಸ್ ಪಂಚರತ್ನ ಯಾತ್ರೆಯನ್ನು ಟೀಕಿಸಿದ್ದರು. ಇದು ಪಂಚರತ್ನ ಅಲ್ಲ, ನವಗ್ರಹ ಯಾತ್ರೆ ಎಂದು ಹೇಳಿದ್ದರು. ಜೋಶಿ ಹೇಳಿಕೆಯಿಂದ ಸಿಡಿದೆದ್ದ ಎಚ್.ಡಿಕುಮಾರಸ್ವಾಮಿ ಇದೀಗ ವಾಗ್ದಾಳಿ ನಡೆಸಿದ್ದಾರೆ. ಈ ಬಾರಿ ಬಿಜೆಪಿ (BJP) ಅಧಿಕಾರಕ್ಕೆ ಬಂದರೆ ಬ್ರಾಹ್ಮಣರಿಗೆ ಮುಖ್ಯಮಂತ್ರಿ ಪಟ್ಟ. ಆರೆಸ್‍ಎಸ್ ಸಭೆಯಲ್ಲಿ ಪ್ರಹ್ಲಾದ್ ಜೋಶಿ ಹೆಸರು ಪ್ರಸ್ತಾಪವಾಗಿದೆ ಎಂಬುದಾಗಿ ಹೇಳಿದ್ದಾರೆ.  ಇದನ್ನೂ ಓದಿ: `ಬ್ರಾಹ್ಮಣ ಸಿಎಂ’ ಬಾಂಬ್ – ಡ್ಯಾಮೇಜ್ ತಪ್ಪಿಸಲು 50 ಸಾವಿರ ವಾಟ್ಸಪ್ ಗ್ರೂಪ್ ಮೊರೆಹೋದ BJP

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028214 0 0 0
<![CDATA[ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ - ವಿಕ್ಟೋರಿಯಾ ಗೌರಿ ಪ್ರಮಾಣ ವಚನ ಸ್ವೀಕಾರ]]> https://publictv.in/lawyer-victoria-gowri-sworn-in-as-judge-supreme-court-dismisses-petition/ Tue, 07 Feb 2023 06:17:27 +0000 https://publictv.in/?p=1028219 ನವದೆಹಲಿ: ವಕೀಲೆ ಎಲ್.ವಿಕ್ಟೋರಿಯಾ ಗೌರಿ (Victoria Gowri) ಅವರನ್ನು ಮದ್ರಾಸ್ ಹೈಕೋರ್ಟ್‌ನ (Madras High Court) ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನೇಮಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ವಜಾಗೊಳಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಸಂಜೀವ್ ಖನ್ನಾ, ಬಿ.ಆರ್ ಗವಾಯಿ ಅವರ ಪೀಠವು, ಅರ್ಜಿಯಲ್ಲಿ ಪ್ರಸ್ತಾಪಿಸಲಾದ ವಿಷಯವು ಗೌರಿಯ ಅರ್ಹತೆ ಮತ್ತು ಯೋಗ್ಯತೆಗೆ ಸಂಬಂಧಿಸಿದೆ. ಇದು ವ್ಯಕ್ತಿನಿಷ್ಠ ಮೌಲ್ಯಮಾಪನವಾಗಿದೆ. ಆದ್ದರಿಂದ ನ್ಯಾಯಾಲಯವು ಅದನ್ನು ಪರಿಶೀಲಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದೆ. ಇದನ್ನೂ ಓದಿ: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ – ತೃತೀಯಲಿಂಗಿಗೆ 7 ವರ್ಷ ಜೈಲು ಶಿಕ್ಷೆ

ನಾವು ಅರ್ಹತೆ ಮತ್ತು ಸೂಕ್ತತೆಯ ನಡುವೆ ಅರ್ಹತೆಯ ಸುತ್ತ ಮಾತ್ರ ಕೆಲಸ ಮಾಡಬಹುದು ಎಂದು ನ್ಯಾಯಮೂರ್ತಿ ಖನ್ನಾ ಹೇಳಿದರು. ಕೊಲಿಜಿಯಂ ಗೌರಿ ವಿರುದ್ಧದ ಎಲ್ಲಾ ವಿಷಯಗಳನ್ನು ಪರಿಗಣಿಸಲಿದೆ. ಕೊಲಿಜಿಯಂನ ನಿರ್ಧಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಗೌರಿ ಅವರ ನೇಮಕದ ವಿರುದ್ಧ ಮದ್ರಾಸ್ ಹೈಕೋರ್ಟ್‌ನಿಂದ ವಕೀಲರು ಅರ್ಜಿ ಸಲ್ಲಿಸಿದ್ದರು. ಅವರು ಬಿಜೆಪಿ ಸದಸ್ಯರಾಗಿದ್ದಾರೆ, ವಕೀಲೆಯಾಗಿ ಬಿಜೆಪಿಯ ಪರ ಕೆಲಸವೂ ಮಾಡಿದ್ದಾರೆ. ಸಮುದಾಯವೊಂದರ ವಿರುದ್ಧ ಅವರು ನೀಡಿರುವ ಹೇಳಿಕೆಗಳು ಸಾರ್ವಜನಿಕ ವಲಯದಲ್ಲಿರುವ ಹಿನ್ನೆಲೆ ಅವರ ನೇಮಕವನ್ನು ತಡೆ ಹಿಡಿಯಬೇಕು ಎಂದು ಮನವಿ ಮಾಡಲಾಗಿತ್ತು. ಇದನ್ನೂ ಓದಿ: Turkey – Syria Earthquakeː ಸಾವಿನ ಸಂಖ್ಯೆ 4 ಸಾವಿರಕ್ಕೆ ಏರಿಕೆ, 15 ಸಾವಿರ ಮಂದಿಗೆ ಗಾಯ- 4,900 ಕಟ್ಟಡಗಳು ಧ್ವಂಸ

ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ಹೊತ್ತಲ್ಲೆ ವಿಕ್ಟೋರಿಯಾ ಗೌರಿ ಮದ್ರಾಸ್ ಹೈಕೋರ್ಟ್ ಹೆಚ್ಚುವರಿ ನ್ಯಾಯಧೀಶೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೈಕೋರ್ಟ್ ಮುಖ್ಯ ನ್ಯಾಯಧೀಶರು ಪ್ರಮಾಣ ವಚನ ಬೋಧಿಸಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028219 0 0 0
<![CDATA[ಇಂದಿನಿಂದ ಬೆಂಗಳೂರಿನಲ್ಲಿ ʼನಮ್ಮ ಕ್ಲಿನಿಕ್‌ʼ ಆರಂಭ]]> https://publictv.in/bengaluru-as-namma-clinic-starts-today-in-bengaluru-namma-clinic/ Tue, 07 Feb 2023 06:13:29 +0000 https://publictv.in/?p=1028221

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028221 0 0 0
<![CDATA[ಹಾಸನ ಬಳಿಕ ಅರಕಲಗೂಡು ಟಿಕೆಟ್ ಫೈಟ್..!]]> https://publictv.in/karnataka-election-2023-ticket-fight-in-arakalagudu/ Tue, 07 Feb 2023 06:15:45 +0000 https://publictv.in/?p=1028226

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028226 0 0 0
<![CDATA[ಮಂಡ್ಯದಲ್ಲಿ ಶುರುವಾಯ್ತು ಆಹ್ವಾನ ಪಾಲಿಟಿಕ್ಸ್..!]]> https://publictv.in/invite-politics-in-mandya/ Tue, 07 Feb 2023 06:18:30 +0000 https://publictv.in/?p=1028232

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028232 0 0 0
<![CDATA[ಬಿಎಸ್‌ವೈ ಬರ್ತ್‌ಡೇಗೆ ಪ್ರಧಾನಿ ಮೋದಿ ಭಾಗಿ ಕುತೂಹಲ]]> https://publictv.in/pm-modi-to-attend-yediyurappas-birthday-on-feb-27/ Tue, 07 Feb 2023 06:21:38 +0000 https://publictv.in/?p=1028237

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028237 0 0 0
<![CDATA[ಬೀದಿ ನಾಯಿ ಹಾವಳಿ ನಿಯಂತ್ರಣಕ್ಕೆ ಸರ್ಕಾರದಿಂದ ಮಹತ್ವದ ನಿರ್ಧಾರ]]> https://publictv.in/an-important-decision-by-the-government-to-control-the-menace-of-stray-dogs/ Tue, 07 Feb 2023 07:21:38 +0000 https://publictv.in/?p=1028241 ಬೆಂಗಳೂರು: ರಾಜ್ಯದಲ್ಲಿ ಬೀದಿ ನಾಯಿ (Street Dogs) ಗಳ ಹಾವಳಿ ನಿಯಂತ್ರಣಕ್ಕೆ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ.

ರಾಜ್ಯಾದ್ಯಂತ ಬೀದಿ ನಾಯಿಗಳ ಸಂತಾನ ನಿಯಂತ್ರಣ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿ ಸರ್ಕಾರ ಆದೇಶ ಹೊರಡಿಸಿದ್ದು, ನಗರಾಭಿವೃದ್ಧಿ ಇಲಾಖೆ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಸೇವಾ ಇಲಾಖೆಯಿಂದ ಜಂಟಿ ಸುತ್ತೋಲೆ ಹೊರಡಿಸಲಾಗಿದೆ.

ಇಲಾಖೆ ಹೊರಡಿಸಿರುವಂತ ಸುತ್ತೋಲೆಯಲ್ಲಿ ರಾಜ್ಯದ ಎಲ್ಲಾ ಪುರಸಭೆ, ನಗರಸಭೆ, ಪಟ್ಟಣ ಪಂಚಾಯ್ತಿ, ನಗರಪಾಲಿಕೆಗಳ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂತಾನ ನಿಯಂತ್ರಣ ಯೋಜನೆಯನ್ನು ಕೈಗೊಳ್ಳುವುದು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಆದ್ಯ ಕರ್ತವ್ಯವಾಗಿರುತ್ತದೆ ಎಂದು ಹೇಳಿದೆ. ಇದನ್ನೂ ಓದಿ: ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ – ವಿಕ್ಟೋರಿಯಾ ಗೌರಿ ಪ್ರಮಾಣ ವಚನ ಸ್ವೀಕಾರ

ಈ ಯೋಜನೆಯನ್ನು ಕ್ರಮಬದ್ಧವಾಗಿ ಅನುಷ್ಠಾನಗೊಳಿಸುವುದರಿಂದ ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣವಾಗುವುದರ ಜೊತೆಗೆ ನಾಯಿ ಕಡಿತ ಮತ್ತು ರೆಬೀಸ್ ರೋಗ ನಿಯಂತ್ರಣ ಮಾಡಲು ಸಾಧ್ಯವಾಗುವುದು ಎಂದು ತಿಳಿಸಿದೆ. ಎಬಿಸಿ ನಿಯಮದಡಿಯಲ್ಲಿ ರಾಜ್ಯಾದ್ಯಂತ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಣಗೊಳಿಸಲು, ಕೆಲ ಮಾರ್ಗಸೂಚಿ ಕ್ರಮಗಳನ್ನು ಕೂಡ ಇಲಾಖೆ ಹೊರಡಿಸಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028241 0 0 0
<![CDATA[55 ಸಾವಿರ ರೂ.ಗೆ ಖರೀದಿಸಿ, 13ರ ಬಾಲಕಿ ಮೇಲೆ ನಿರಂತರ ಅತ್ಯಾಚಾರ - ಓರ್ವ ಅರೆಸ್ಟ್]]> https://publictv.in/13-year-old-gilr-sold-to-jaipur-resident-raped-one-accused-arrest/ Tue, 07 Feb 2023 06:52:06 +0000 https://publictv.in/?p=1028242 ಜೈಪುರ: ಮಹಿಳೆಯೊಬ್ಬಳು (Women) 55 ಸಾವಿರ ರೂ.ಗೆ ಬಾಲಕಿಯನ್ನು ಖರೀದಿಸಿ ತನ್ನ ಮಗ ಹಾಗೂ ಪತಿಯಿಂದ ನಿರಂತರವಾಗಿ ಅತ್ಯಾಚಾರ ಮಾಡಿಸಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ (Jaipur) ನಡೆದಿದೆ.

ಜಾರ್ಖಂಡ್‌ನ (Jharkhand) 13 ವರ್ಷದ ಬಾಲಕಿ ನಗರದ ಮನಕ್ ಚೌಕ್ ಪೊಲೀಸ್ ಠಾಣೆಗೆ (Manak Chowk Police Station) ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಓರ್ವ ಆರೋಪಿಯನ್ನ ಬಂಧಿಸಿದ್ದಾರೆ. ಆರೋಪಿ ವಿಕಾಸ್ ರಾಣಾ (27) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: Cyber Crimeː 1 ತಿಂಗಳಲ್ಲಿ 1,228 ಕೇಸ್ – ಪರಿಹರಿಸಲು ಪೊಲೀಸ್ ಸಿಬ್ಬಂದಿ ಕೊರತೆ

ತನ್ನನ್ನು ಜೈಪುರದಿಂದ 55 ಸಾವಿರ ರೂ.ಗೆ ಖರೀದಿಸಿ ಕರೆತಂದು ತನ್ನ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿಸಿದ್ದಾಳೆ ಎಂದು ಬಾಲಕಿ ಆರೋಪಿಸಿದ್ದಾರೆ.

ಏನಿದು ಘಟನೆ? ಸುಮಾರು 2 ತಿಂಗಳಿನಿಂದ ಜಾರ್ಖಂಡ್ ನಗರದಲ್ಲಿ ತರಕಾರಿ ಮಾರಾಟ ಮಾಡಿಕೊಂಡಿದ್ದ ಮಹಿಳೆ ಬಾಲಕಿಯನ್ನ ನೋಡಿದ್ದಾಳೆ. ಈ ವೇಳೆ ಮದುವೆ ಪ್ರಸ್ತಾಪದೊಂದಿಗೆ ಬಾಲಕಿ ಕುಟುಂಬವನ್ನ ಸಂಪರ್ಕಿಸಿದ್ದಾಳೆ. ಬಾಲಕಿ ಮನೆಗೆ ಬಂದು ಜೈಪುರದ ಉತ್ತಮ ಕುಟುಂಬಕ್ಕೆ ನಿಮ್ಮ ಹುಡುಗಿಯನ್ನು ಮದುವೆ ಮಾಡಿಸಿಕೊಡುವುದಾಗಿ ಆಕೆಯ ತಾಯಿ ಹಾಗೂ ಅಜ್ಜಿಗೆ ಹೇಳಿದ್ದಾಳೆ. ಅಲ್ಲದೇ ಹುಡುಗಿಯನ್ನು ತನ್ನೊಂದಿಗೆ ಕಳುಹಿಸಿಕೊಟ್ಟರೆ 55 ಸಾವಿರ ರೂ. ನೀಡುವುದಾಗಿ ಆಸೆ ತೋರಿಸಿದ್ದಾಳೆ. ಇದರಿಂದ ಬಾಲಕಿಯ ಅಜ್ಜಿ ಮರುದಿನವೇ ರೈಲಿನಲ್ಲಿ ಜೈಪುರಕ್ಕೆ ಕರೆತಂದಿದ್ದಾರೆ.

ನಂತರ ಬಾಲಕಿಯನ್ನು ಮಹಿಳೆಯ ಕುಟುಂಬದೊಂದಿಗೆ ಇರಲು ಬಿಡಲಾಗಿದೆ. ಈ ವೇಳೆ ಖರೀದಿಸಿದ ಮಹಿಳೆ ತನ್ನ ಮಗನಿಂದ ಅತ್ಯಾಚಾರ ಮಾಡಿಸಿದ್ದಾಳೆ. ಆಕೆಯ ಪತಿ ಎಂದು ಹೇಳಿಕೊಂಡ ವ್ಯಕ್ತಿ ಸಹ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 58ರ ಮಹಿಳೆ ಮೇಲೆ ಅತ್ಯಾಚಾರ ಮಾಡಿ, ಹೊಡೆದು ಸಾಯಿಸಿದ 16ರ ಬಾಲಕ

ಮನಕ್ ಚೌಕ್ ಪೊಲೀಸ್ ಠಾಣೆಯ ಬಳಿ ಬಾಲಕಿ ಅಳುತ್ತಾ ತಿರುಗಾಡುತ್ತಿರುವುದನ್ನು ಗಮನಿಸಿದ ಪೊಲೀಸರು ಆಕೆಯನ್ನ ಪ್ರಶ್ನಿಸಿದ್ದಾರೆ. ನಂತರ ಬಾಲಕಿ ವಿಷಯ ಬಾಯ್ಬಿಟ್ಟಿದ್ದಾಳೆ.

ಬಾಲಕಿ ನೀಡಿದ ದೂರಿನ ಆಧಾರದ ಮೇರೆಗೆ ಐಪಿಸಿ (IPC) ಹಾಗೂ ಪೋಕ್ಸೊ ಕಾಯ್ದೆಯ (POCSO Act) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ವಿಕಾಸ್ ರಾಣಾ (27) ನನ್ನ ಬಂಧಿಸಲಾಗಿದೆ. ಉಳಿದವರಿಗಾಗಿ ಶೋಧ ಆರಂಭಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028242 0 0 0
<![CDATA[ಸಿದ್-ಕಿಯಾರಾ ಮದುವೆ ಜೀವನದ ಬಗ್ಗೆ ಭವಿಷ್ಯ ನುಡಿದ ಜ್ಯೋತಿಷಿ]]> https://publictv.in/actor-sidharth-malhotra-kiara-advani-wedding-start-astrologers-prediction-about-their-future/ Tue, 07 Feb 2023 07:02:10 +0000 https://publictv.in/?p=1028243 ಬಾಲಿವುಡ್‌ನ (Bollywood) ಲವ್ ಬರ್ಡ್ಸ್ (Love Birds) ಸಿದ್ಧಾಥ್ ಮಲ್ಹೋತ್ರಾ (Siddarth Malhotra) ಮತ್ತು ಕಿಯಾರಾ (Kiara Advani) ವೈವಾಹಿಕ ಬದುಕಿಗೆ ಕಾಲಿಡಲಿದ್ದಾರೆ. ಈ ವೇಳೆ `ಷೇರ್‌ಷಾ' ಜೋಡಿ ಬಗ್ಗೆ ಸೆಲೆಬ್ರಿಟಿ ಜ್ಯೋತಿಷಿ ವಿನೋದ್ ಕುಮಾರ್ ಭವಿಷ್ಯ ನುಡಿದಿದ್ದಾರೆ.

ಸಾಕಷ್ಟು ವರ್ಷಗಳ ಡೇಟಿಂಗ್ ನಂತರ ಸಿದ್ ಮತ್ತು ಕಿಯಾರಾ ಜೋಡಿ ಇದೀಗ ದಾಂಪತ್ಯ (Wedding) ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಫೆ.4ರಿಂದಲೇ ವಿವಾಹ ಪೂರ್ವ ಸಿದ್ಧತೆಗಳು ನಡೆಯುತ್ತಿದೆ. ಮಂಗಳವಾರ (ಫೆ.7) ರಂದು ಈ ಜೋಡಿ ಹಸೆಮಣೆ ಏರಲಿದ್ದಾರೆ ಎಂಬ ಮಾಹಿತಿ ಇದೆ. ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಅದ್ದೂರಿಯಾಗಿ ಮದುವೆಯಾಗಲಿದೆ. ಹೀಗಿರುವಾಗ ಸೆಲೆಬ್ರಿಟಿ ಜ್ಯೋತಿಷಿ ವಿನೋದ್‌ ಕುಮಾರ್‌, ಸಿದ್-ಕಿಯಾರಾ ವಿವಾಹ ಜೀವನ ಭವಿಷ್ಯದ ಬಗ್ಗೆ ಮಾತನಾಡಿದ್ದಾರೆ.

ಹೊಸ ಜೀವನ ಆರಂಭಿಸುತ್ತಿರುವುದಕ್ಕೆ ನವಜೋಡಿಗೆ ಶುಭಾಶಯಗಳು. ಜಾತಕದ ವಿಷಯವಾಗಿ ಹೇಳುವುದಾದರೆ ಸಿದ್ಧಾರ್ಥ್ ಹಾಗೂ ಕಿಯಾರಾ ಅವರ ಜೋಡಿಯ ಸಂಬಂಧ ತುಂಬ ಗಟ್ಟಿಯಾಗಿದೆ. ರಿಲೇಶನ್‌ಶಿಪ್, ಕಮಿಟ್‌ಮೆಂಟ್ಸ್, ಕುಟುಂಬ, ಎಮೋಶನ್‌ಗಳಿಗೆ ಬೆಲೆ ಕೊಡುವ ಕಿಯಾರಾ ಅಡ್ವಾಣಿಯ ಭಾವನೆಗಳನ್ನು ಸಿದ್ಧಾರ್ಥ್‌ ಅರ್ಥ ಮಾಡಿಕೊಳ್ಳಬೇಕು. ಸಿದ್ಧಾರ್ಥ್ ಅವರು ವೃತ್ತಿ ಅಥವಾ ವೈಯಕ್ತಿಕವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳುವಾಗ ಕಿಯಾರಾ ಭಾವನೆಗಳನ್ನು ನೆನಪಿನಲ್ಲಿಡಬೇಕು. ಈ ಜೋಡಿ ಮನೆಯಲ್ಲಿ ಹಿರಿಯರ ಮಾತನ್ನು ಕೇಳಬೇಕು. ಇದನ್ನೂ ಓದಿ: ಬೆಡ್‌ರೂಮ್ ಫೋಟೋ ಹಂಚಿಕೊಂಡ ನಟಿ ರಾಗಿಣಿ ದ್ವಿವೇದಿ

ಚಿತ್ರರಂಗವು ಈ ಜೋಡಿಯನ್ನು ಅದ್ದೂರಿಯಾಗಿ ಸ್ವಾಗತಿಸುತ್ತದೆ, ಅಷ್ಟೇ ಅಲ್ಲದೆ ಮುಂದಿನ ದಿನಗಳಲ್ಲಿ ಇವರಿಬ್ಬರ ಜೋಡಿಯ ಸಿನಿಮಾಗಳು ಹಿಟ್ ಆಗುತ್ತವೆ, ಪ್ರಶಸ್ತಿ ಪಡೆದುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ಸದ್ಯ ಈ ಜೋಡಿಯ ಮದುವೆ ಅಪ್‌ಡೇಟ್‌ಗಾಗಿ ಸಂಭ್ರಮದ ಕ್ಷಣಗಳ ಫೋಟೋ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028243 0 0 0
<![CDATA[ಪಾಕಿಸ್ತಾನದಲ್ಲಿ 'ಪಠಾಣ್' ಕ್ರೇಜ್ : ಅಕ್ರಮವಾಗಿ ಪ್ರದರ್ಶನ, ಕಾನೂನು ಕ್ರಮ]]> https://publictv.in/pathan-craze-in-pakistan-illegal-demonstration-legal-action/ Tue, 07 Feb 2023 07:04:38 +0000 https://publictv.in/?p=1028246 ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಕ್ರೇಜ್ ಬರೀ ಭಾರತಕ್ಕಷ್ಟೇ ಸೀಮಿತವಾಗಿಲ್ಲ. ಹಲವು ದೇಶಗಳಲ್ಲಿ ಸಿನಿಮಾ ರಿಲೀಸ್ ಆಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಾಕ್ಸ್ ಆಫೀಸಿಗೆ ಕೋಟಿ ಕೋಟಿ ಹಣ ಹರಿದು ಬರುತ್ತಿದೆ. ಈವರೆಗೂ ಏಳುನೂರು ಕೋಟಿ ಹಣ ಬಂದಿದೆ ಎಂದು ಅಂದಾಜಿಸಲಾಗಿದೆ. ಈ ಸಿನಿಮಾವನ್ನು ಪಾಕಿಸ್ತಾನದಲ್ಲಿ ನೋಡಬೇಕು ಎನ್ನುವುದು ಅಭಿಮಾನಿಗಳ ಆಸೆಯಾಗಿತ್ತು. ಆದರೆ, ಅಲ್ಲಿ ಚಿತ್ರ ಬಿಡುಗಡೆ ಆಗದೇ ಇರುವ ಕಾರಣಕ್ಕಾಗಿ ಅಭಿಮಾನಿಗಳು ನಿರಾಸೆಯಾಗಿದ್ದರು.

ಅಭಿಮಾನಿಗಳ ತುಡಿತವನ್ನು ಗಮನಿಸಿದ್ದ ಕರಾಚಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಪಠಾಣ್ ಸಿನಿಮಾದ ಪ್ರದರ್ಶನಕ್ಕೆ ಮುಂದಾಗಿದ್ದರು. ಆನ್ ಲೈನ್ ನಲ್ಲಿ ಟಿಕೆಟ್ ಒಂದಕ್ಕೆ 900 ರೂಪಾಯಿ ದರ ನಿಗಧಿ ಮಾಡಿ, ಪ್ರದರ್ಶನ ಕೂಡ ನಡೆಸಿದ್ದರು. ಈ ಮಾಹಿತಿ ಅಲ್ಲಿನ ಸೆನ್ಸಾರ್ ಮಂಡಳಿಗೆ ಗೊತ್ತಾಗುತ್ತಿದ್ದಂತೆಯೇ ಪ್ರದರ್ಶನ ನಿಲ್ಲಿಸಿ, ಅವರ ಮೇಲೆ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಆಶಿಕಾ ರಂಗನಾಥ್‌ಗೆ ಮನಸಾರೆ ಹಾರೈಸಿದ ಜ್ಯೂ.ಎನ್‌ಟಿಆರ್‌

ಹೊರ ದೇಶಗಳ ಚಿತ್ರಗಳು ಅಲ್ಲಿನ ಸೆನ್ಸಾರ್ ಮಂಡಳಿ ಮುಂದೆ ಬಾರದೇ ಪ್ರದರ್ಶನ ಆಗುವಂತಿಲ್ಲ. ಅಕ್ರಮವಾಗಿ ಪ್ರದರ್ಶಿಸಿದರೆ ದಂಡ ಮತ್ತು ಜೈಲು ಶಿಕ್ಷೆ ಕೂಡ ಇದೆ. ಕೆಲವು ವರ್ಷಗಳಿಂದ ಭಾರತದ ಸಿನಿಮಾಗಳು ಪಾಕಿಸ್ತಾನದಲ್ಲಿ ಬಿಡುಗಡೆ ಆಗುತ್ತಿಲ್ಲ. ಅಲ್ಲಿನ ಸೆನ್ಸಾರ್ ಮಂಡಳಿಯು ಭಾರತದ ಚಿತ್ರಗಳಿಗೆ ಅನುಮತಿ ನೀಡುತ್ತಿಲ್ಲ. ಹೀಗಾಗಿ ಇವರ ಕಣ್ಣು ತಪ್ಪಿಸಿ ಪಠಾಣ್ ಸಿನಿಮಾವನ್ನು ಪ್ರದರ್ಶನ ಮಾಡಲಾಗಿದೆ.

ಈ ಸಿನಿಮಾ ಬಾಂಗ್ಲಾದೇಶದಲ್ಲೂ ರಿಲೀಸ್ ಆಗದೇ ಇರುವ ಕಾರಣಕ್ಕಾಗಿ, ಅಲ್ಲಿನ ಶಾರುಖ್ ಅಭಿಮಾನಿಗಳು ಭಾರತದ ತ್ರಿಪುರಕ್ಕೆ ಬಂದು ಪಠಾಣ್ ಸಿನಿಮಾ ನೋಡಿಕೊಂಡು ಹೋಗಿದ್ದಾರೆ. ಈ ವಿಷಯವನ್ನು ತ್ರಿಪುರದ ಥಿಯೇಟರ್ ಮಾಲೀಕರೇ ಮಾಹಿತಿಯನ್ನು ಹಂಚಿಕೊಂಡಿದ್ದರು. ಶಾರುಖ್ ಅಭಿಮಾನಿಗಳ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದರು. ಬಾಂಗ್ಲಾದಿಂದ ಬಂದ ಅಭಿಮಾನಿಗಳ ಆ ಪ್ರೀತಿಯನ್ನು ಅವರು ಪ್ರಶಂಸಿಸಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028246 0 0 0
<![CDATA[ಲಿಖಿತ್ ಶೆಟ್ಟಿ ಜೊತೆ ‘ಫುಲ್ ಮೀಲ್ಸ್’ ಗೆ ಜೊತೆಯಾದ ಇಬ್ಬರು ನಾಯಕಿಯರು]]> https://publictv.in/the-two-heroines-have-teamed-up-with-likhit-shetty-for-full-meals/ Tue, 07 Feb 2023 07:16:40 +0000 https://publictv.in/?p=1028250 ವರ್ ಸ್ಟಾರ್ ಪುನೀತ್ ರಾಜಕುಮಾರ್ ನಿರ್ಮಾಣದ "ಫ್ಯಾಮಿಲಿ ಪ್ಯಾಕ್" ಚಿತ್ರದಲ್ಲಿ ನಟಿಸಿ ಜನಪ್ರಿಯರಾಗಿರುವ ಲಿಖಿತ್ ಶೆಟ್ಟಿ ನಾಯಕರಾಗಿ ಅಭಿನಯಿಸುತ್ತಿರುವ "ಫುಲ್ ಮೀಲ್ಸ್" ಚಿತ್ರದ ಚಿತ್ರೀಕರಣ ಬೆಂಗಳೂರಿನ ಅರಮನೆಯಲ್ಲಿ ನಡೆಯುತ್ತಿದೆ. ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

ಇದೊಂದು ಸಂಪೂರ್ಣ ಮನೋರಂಜನಾತ್ಮಕ ಚಿತ್ರ. ನನ್ನ ಮೊದಲ ನಿರ್ದೇಶನದ ಚಿತ್ರ ಕೂಡ. ಲಿಖಿತ್ ಶೆಟ್ಟಿ ನಾಯಕರಾಗಿ, ಖುಷಿ ರವಿ, ತೇಜಸ್ವಿನಿ ಶರ್ಮ ನಾಯಕಿಯರಾಗಿ ನಟಿಸುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ ಸೇರಿದಂತೆ ಅನೇಕ ಅನುಭವಿ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಮನೋಹರ್ ಜೋಷಿ ಛಾಯಾಗ್ರಹಣ ಹಾಗೂ ಗುರುಕಿರಣ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಬೆಂಗಳೂರು, ರಾಮನಗರ ಹಾಗೂ ಮಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಎನ್.ವಿನಾಯಕ ಚಿತ್ರದ ಕುರಿತು ಮಾಹಿತಿ ನೀಡಿದರು.

ನಾನು ಈ ಚಿತ್ರದಲ್ಲಿ ಫೋಟೋಗ್ರಾಫರ್. ಮದುವೆ ಮನೆಗೆ ಫೋಟೋ ತೆಗೆಯಲು ಹೋದಾಗ ಮದುಮಗಳ ಮೇಲೆ ಪ್ರೀತಿಯಾಗುತ್ತದೆ. ಆನಂತರ ಏನಾಗುತ್ತದೆ? ಎಂಬುದನ್ನು ಚಿತ್ತದಲ್ಲೇ ನೋಡಬೇಕು. ಒಟ್ಟಿನಲ್ಲಿ ನಾವು ಇಡೀ ತಂಡ ಸೇರಿ ಪ್ರೇಕ್ಷಕರಿಗೆ ಮನೋರಂಜನೆಯ "ಫುಲ್ ಮೀಲ್ಸ್" ನೀಡಲಿದ್ದೇವೆ ಎಂದರು ನಾಯಕ ಲಿಖಿತ್ ಶೆಟ್ಟಿ. ಇದನ್ನೂ ಓದಿ: ಬೆಡ್‌ರೂಮ್ ಫೋಟೋ ಹಂಚಿಕೊಂಡ ನಟಿ ರಾಗಿಣಿ ದ್ವಿವೇದಿ

ನಾಯಕಿಯರಾದ ಖುಷಿ ರವಿ, ತೇಜಸ್ವಿನಿ ಶರ್ಮ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಕಲಾವಿದರಾದ ರಂಗಾಯಣ ರಘು, ಚಂದ್ರಕಲಾ ಮೋಹನ್, ರಮೇಶ್ ಪಂಡಿತ್, ಗಣೇಶ್ ರಾವ್, ವಿಜಯ್ ಚೆಂಡೂರ್,  ಛಾಯಾಗ್ರಾಹಕ ಮನೋಹರ್ ಜೋಶಿ ಹಾಗೂ ಸಂಭಾಷಣೆ ಬರೆಯುತ್ತಿರುವ ಹರೀಶ್ ರಾಜಣ್ಣ "ಫುಲ್ ಮೀಲ್ಸ್" ಬಗ್ಗೆ ಮಾತನಾಡಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028250 0 0 0
<![CDATA[ಪಾರ್ಟಿ ನೆಪದಲ್ಲಿ ಕರೆಸಿ, ಕಾಶ್ಮೀರ ಮೂಲದ ಯುವತಿಯರ ಮೇಲೆ ಅತ್ಯಾಚಾರ ಯತ್ನ]]> https://publictv.in/two-youth-try-to-rape-kashmir-based-girls-in-bengaluru/ Tue, 07 Feb 2023 07:23:45 +0000 https://publictv.in/?p=1028251 ಬೆಂಗಳೂರು: ಪಾರ್ಟಿ ಮಾಡುವ ನೆಪದಲ್ಲಿ ರೂಮ್‌ಗೆ ಕರೆಸಿಕೊಂಡು ಕಾಶ್ಮೀರ ಮೂಲದ ಯುವತಿಯರ (Kashmir Girls) ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಬೆಂಗಳೂರಿನ (Bengaluru) ವಿವೇಕನಗರದ ಪೊಲೀಸ್ ಠಾಣಾ (Vivekanagar Police Station) ವ್ಯಾಪ್ತಿಯಲ್ಲಿ ನಡೆದಿದೆ.

ಖಾಸಗಿ ಕಂಪನಿಯಲ್ಲಿ (Private Company) ಒಟ್ಟಿಗೆ ಕೆಲಸ ಮಾಡುತ್ತಿದ್ದ ಯುವಕರು, ತಮ್ಮ ಇಬ್ಬರು ಸ್ನೇಹಿತೆಯರನ್ನ ಪಾರ್ಟಿ ನೆಪದಲ್ಲಿ ಕರೆಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಈ ನಾಲ್ವರು ಜಲಂದರ್ ವಿಶ್ವವಿದ್ಯಾಲಯದಲ್ಲಿ (Jalandhar University) ಒಟ್ಟಿಗೆ ವಿದ್ಯಾಭ್ಯಾಸ ಮುಗಿಸಿ, ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಈ ವೇಳೆ ಕಾಮುಕ ಯುವಕರು ಪಾರ್ಟಿ ಮಾಡುವ ನೆಪದಲ್ಲಿ ತಮ್ಮ ಇಬ್ಬರು ಸ್ನೇಹಿತೆಯರನ್ನ ರೂಮಿಗೆ ಕರೆದಿದ್ದಾರೆ. ಮಧ್ಯರಾತ್ರಿ 2 ಗಂಟೆವರೆಗೂ ಮದ್ಯ ಸೇವಿಸಿದ್ದಾರೆ. ಬಳಿಕ ಇಬ್ಬರು ಯುವತಿಯರ ಮೇಲೂ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಈ ವೇಳೆ ಒಬ್ಬಳು ಬಾತ್‌ರೂಮ್ ಸೇರಿಕೊಂಡಿದ್ದಾಳೆ, ಮತ್ತೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿದೆ ಎಂದು ಪೊಲೀಸರು (Police) ತಿಳಿಸಿದ್ದಾರೆ.

ಈ ಸಂಬಂಧ ಯುವತಿಯರು ವಿವೇಕನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಇಬ್ಬರು ಯುವಕರನ್ನ ಪೊಲೀಸರು ಬಂಧಿಸಿದ್ದಾರೆ, ತನಿಖೆ ಮುಂದುವರಿದಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028251 0 0 0
<![CDATA[ಬ್ರಾಹ್ಮಣ ಸಮಾಜಕ್ಕೆ ಅವಹೇಳನ ಮಾಡಿಲ್ಲ- ಭಾರೀ ವಿರೋಧದ ಬಳಿಕ ಹೆಚ್‍ಡಿಕೆ ಸ್ಪಷ್ಟನೆ]]> https://publictv.in/kumaraswamy-says-he-is-not-against-brahmin-chief-minister/ Tue, 07 Feb 2023 07:55:41 +0000 https://publictv.in/?p=1028261 ಬೆಂಗಳೂರು: ರಾಜ್ಯದಲ್ಲಿ ಬ್ರಾಹ್ಮಣ ಸಿಎಂ ಹೇಳಿಕೆ ಕುರಿತು ಭಾರೀ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಇದೀಗ ಬ್ರಾಹ್ಮಣ ಸಮುದಾಯದ ಬಳಿ ಮನವಿ ಮಾಡಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಬ್ರಾಹ್ಮಣ (Brahmin) ಮಹಾಸಭಾಕ್ಕೆ ನಾನು ಮನವಿ ಮಾಡುತ್ತೇನೆ. ಬ್ರಾಹ್ಮಣ ಸಮುದಾಯದ ವಿರುದ್ಧ ನಾನು ಹೇಳಿಕೆ ಕೊಟ್ಟಿಲ್ಲ. ಬ್ರಾಹ್ಮಣ ಸಮಾಜಕ್ಕೆ ಅವಹೇಳನ ಮಾಡಿಲ್ಲ. ಈ ರಾಜ್ಯದಲ್ಲಿ ಬ್ರಾಹ್ಮಣ ಸಿಎಂ ಆಗಲಿ ಎಂದರು.

ನಾನು ಸಿಎಂ ಆಗಿದ್ದಾಗಲೇ ಬ್ರಾಹ್ಮಣ ಮಹಾಸಭಾಗೆ ಬನಶಂಕರಿ ಬಳಿ ಜಾಗ ಕೊಟ್ಟಿರುವುದಾಗಿದೆ. ಎರಡನೇ ಬಾರಿ ಸಿಎಂ ಆಗಿದ್ದಾಗ ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದು. ಯಾವುದೇ ಸಮಾಜದಿಂದಾದರೂ ಸಿಎಂ ಆಗಲಿ. ಅದಕ್ಕೆ ನನ್ನ ವಿರೋಧ ಇಲ್ಲ. ನಾನು ಸಹ ಇದಕ್ಕೆ ಬೆಂಬಲ ಕೊಡುತ್ತೇನೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಯಾವ ಜಾತಿಯ ಬಗ್ಗೆಯೂ ಹೀನಾಯವಾಗಿ ಮಾತಾಡಬಾರದು: ಡಿ.ಸಿ ತಮ್ಮಣ್ಣ

https://www.youtube.com/watch?v=J5DofLqCsSo

ಬಿಜೆಪಿ ಸರ್ಕಾರ (BJP Government) ಅಧಿಕಾರಕ್ಕೆ ಬಂದ ನಂತರ ಪಠ್ಯ ಪುಸ್ತಕ ತಿರುಚಿದರು. ಟಿಪ್ಪು ಬಗ್ಗೆ ಪ್ರಸ್ತಾಪ ಮಾಡಿದರು. ಕಲುಷಿತ ವಾತಾವರಣ ನಿರ್ಮಾಣ ಮಾಡಿದರು. ಆ ಕಾರಣಕ್ಕಾಗಿ ನಾನು ಕೆಲ ವ್ಯಕ್ತಿಗಳ ಬಗ್ಗೆ ಎಚ್ಚರಿಕೆಯಿಂದ ಇರಿ ಅಂತ ಹೇಳಿದೆ. ಶೃಂಗೇರಿ ಚಂದ್ರಮೌಳೇಶ್ವರ ದೇವಾಲಯ ಒಡೆದವರು ಯಾರು..?, ಗಾಂಧೀಜಿ ಕೊಂದವರು ಯಾರು..?. ಪೇಶ್ವೆ ವಂಶದವರು ಅಂತ ಹೇಳಿದೆ. ಇಂತಹವರನ್ನು ಸಿಎಂ ಮಾಡುವ ಹುನ್ನಾರ ನಡೆದಿದೆ ಅಂತ ಹೇಳಿದೆ. ನಮ್ಮ ಬ್ರಾಹ್ಮಣ ಸಮಾಜ ಸರ್ವೇಜನೋ ಸುಖಿನೋ ಭವಂತು ಅಂತಾರೆ. ಆದರೆ ಪೇಶ್ವೆ ಬ್ರಾಹ್ಮಣರು ನಾಶೋ ಬಹುಂತು ಅಂತಾರೆ. ಇದು ಕುವೆಂಪು ಹೇಳಿದಂತೆ ಸರ್ವ ಜನಾಂಗದ ತೋಟ ನಮ್ಮ ರಾಜ್ಯ ಎಂದರು.

https://www.youtube.com/watch?v=tlUQxQ5dILs

ಪೇಶ್ವೆ ಸಮಾಜದ ಡಿಎನ್‍ಎ ಇರುವ ವ್ಯಕ್ತಿಯನ್ನು ಸಿಎಂ ಮಾಡಲು ಹುನ್ನಾರ ಮಾಡಿದ್ದಾರೆ ಅಂತ ಹೇಳಿದೆ. ಇದಕ್ಕೆ ಯಾಕೆ ಗಾಬರಿ...? ನಾನು ಯಾವುದೇ ಸಮಾಜಕ್ಕೆ ಅಗೌರವ ತೋರಿಲ್ಲ. ದೇಶದ ಇತಿಹಾಸದಲ್ಲಿ ನಡೆದ ಬೆಳವಣಿಗೆ ಹೇಳಿದ್ದೇನೆ. ನಾನು ಕೊಟ್ಟ ಹೇಳಿಕೆ ಬ್ರಾಹ್ಮಣ ಸಮಾಜದ ಅವಹೇಳನ ಅಲ್ಲ. ಹಳೆಯ ಕರ್ನಾಟಕದಲ್ಲಿ ಇರುವ ಬ್ರಾಹ್ಮಣ ಸಮಾಜ ಸುಸಂಸ್ಕೃತ ಸಮಾಜ. ಬ್ರಾಹ್ಮಣ ಸಮಾಜದ ಬಗ್ಗೆ ಗೌರವವಿದೆ. ನಮ್ಮ ಕುಟುಂಬ ಬ್ರಾಹ್ಮಣ ಸಮಾಜ ಮತ್ತು ಶೃಂಗೇರಿ (Sringeri) ಬಗ್ಗೆ ಗೌರವ ಇಟ್ಟುಕೊಂಡಿದ್ದೇವೆ ಎಂದು ಹೆಚ್‍ಡಿಕೆ ತಿಳಿಸಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028261 0 0 0 ]]> ]]> ]]> ]]> ]]> ]]> ]]> ]]> ]]> ]]> ]]> ]]> ]]> ]]>
<![CDATA[ದಿನಕರ್ ತೂಗುದೀಪ್ ನಿರ್ದೇಶನದಲ್ಲಿ ʻರಾಯಲ್ʼ ಆಗಿ ಮಿಂಚಲು ವಿರಾಟ್ ರೆಡಿ]]> https://publictv.in/dinakar-thoogudeep-and-viraat-update/ Tue, 07 Feb 2023 07:54:10 +0000 https://publictv.in/?p=1028262 `ಕಿಸ್' ಸಿನಿಮಾ (Kiss Film) ಮೂಲಕ ಚಿತ್ರರಂಗದಲ್ಲಿ ಭರವಸೆಯ ನಟನಾಗಿ ಗಮನ ಸೆಳೆದ ವಿರಾಟ್ (Actor Viraat) ಇದೀಗ ಎರಡನೇ ಸಿನಿಮಾ ಬಗ್ಗೆ ಅಪ್‌ಡೇಟ್ ನೀಡಿದ್ದಾರೆ. ಖ್ಯಾತ ನಿರ್ದೇಶಕ ದಿನಕರ್ ತೂಗುದೀಪ್ (Dinakar Thoogudeepa) ನಿರ್ದೇಶನದಲ್ಲಿ ವಿರಾಟ್ ಹೊಸ ಸಿನಿಮಾ ಮೂಡಿ ಬಂದಿದೆ. ಈ ಚಿತ್ರದ ಟೈಟಲ್ ಕೂಡ ರಿವೀಲ್ ಆಗಿದೆ.

ಎ.ಪಿ ಅರ್ಜುನ್‌ ನಿರ್ದೇಶನದ `ಕಿಸ್' ಚಿತ್ರದಲ್ಲಿ ವಿರಾಟ್- ಶ್ರೀಲೀಲಾ (Sreeleela) ಜೋಡಿಯಾಗಿ ಸಿನಿಪ್ರೇಕ್ಷಕರ ಮನಗೆದ್ದಿದ್ದರು. ಈಗ `ಸಲಗ' ಬ್ಯೂಟಿ ಸಂಜನಾ ಆನಂದ್ (Sanjana Anand) ಜೊತೆ ವಿರಾಟ್ `ರಾಯಲ್' (Royal) ಆಗಿ ಮಿಂಚಲು ಬರುತ್ತಿದ್ದಾರೆ. ಚಿತ್ರದ ಟೈಟಲ್ ಮತ್ತು ಪೋಸ್ಟರ್ ಲುಕ್ ಮೂಲಕ ನಟ ಹೈಪ್ ಕ್ರಿಯೆಟ್ ಮಾಡಿದ್ದಾರೆ. ಇದನ್ನೂ ಓದಿ: ಸಿದ್-ಕಿಯಾರಾ ಮದುವೆ ಜೀವನದ ಬಗ್ಗೆ ಭವಿಷ್ಯ ನುಡಿದ ಜ್ಯೋತಿಷಿ

ದಿನಕರ್ ತೂಗುದೀಪ್ ನಿರ್ದೇಶನದ, ಜಯಣ್ಣ ಫಿಲ್ಮ್ಸ್‌ ನಿರ್ಮಾಣದ ಹೊಸ ಸಿನಿಮಾಗೆ `ರಾಯಲ್' ಎಂದು ಹೆಸರಿಡಲಾಗಿದೆ. ಈ ಚಿತ್ರದ ಟೈಟಲ್ ಅನ್ನ ಅಶ್ವಿನಿ ಪುನೀತ್ ರಾಜ್‌ಕುಮಾರ್ (Puneeth Rajkumar) ಮತ್ತು ಹೊಂಬಾಳೆ ಸಂಸ್ಥೆಯ (Hombale Films) ರೂವಾರಿ ವಿಜಯ್ ಕಿರಗಂದೂರು ಅವರು ಟೈಟಲ್ ಪೋಸ್ಟರ್ ಲಾಂಚ್ ಮಾಡಿದ್ದಾರೆ. ಈ ಮೂಲಕ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ.

`ರಾಯಲ್' ಆಗಿ ಜೀವನ ಮಾಡಬೇಕು ಎಂಬುದು ಪ್ರತಿಯೊಬ್ಬರ ಕನಸು. ಅದರಂತೆಯೇ ಈ ಚಿತ್ರದ ನಾಯಕ ವಿರಾಟ್ ಕೂಡ ಅಂದುಕೊಂಡಿರುತ್ತಾರೆ. ಮುಂದೆ ಹೇಗೆಲ್ಲಾ ತಿರುವು ಬರಲಿದೆ ಎಂಬುದನ್ನ ಬೆಳ್ಳಿಪರದೆಯಲ್ಲಿ ತೋರಿಸಲು ನಿರ್ದೇಶಕರು ಹೊರಟಿದ್ದಾರೆ.

ಇನ್ನೂ `ರಾಯಲ್' ಚಿತ್ರ ಪಕ್ಕಾ ಕರ್ಮರ್ಷಿಯಲ್ ಸಿನಿಮಾವಾಗಿದ್ದು, ಲವ್, ಆ್ಯಕ್ಷನ್, ಸೆಂಟಿಮೆಂಟ್, ಎಮೋಷನ್ಸ್ ಎಲ್ಲವನ್ನೂ ಒಳಗೊಂಡಿದೆ. ಮೊದಲ ಬಾರಿಗೆ ವಿರಾಟ್- ಸಂಜನಾ ಜೋಡಿ ತೆರೆಯ ಒಟ್ಟಿಗೆ ಕಾಣಿಸಿಕೊಳ್ತಿದ್ದು, ಚಿತ್ರದ 80% ರಷ್ಟು ಚಿತ್ರೀಕರಣವಾಗಿದೆ. ಈ ವರ್ಷದ ಅಂತ್ಯದಲ್ಲಿ ತೆರೆಗೆ ಅಬ್ಬರಿಸಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028262 0 0 0
<![CDATA[ಪ್ರಧಾನಿ ಮೋದಿಗೆ ಫುಟ್‌ಬಾಲ್‌ ತಾರೆ ಮೆಸ್ಸಿ ಜೆರ್ಸಿ ಗಿಫ್ಟ್‌]]> https://publictv.in/pm-narendra-modi-receives-lionel-messi-jersey-as-gift/ Tue, 07 Feb 2023 07:52:42 +0000 https://publictv.in/?p=1028263 ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಅರ್ಜೆಂಟೀನಾ (Argentina) ಫುಟ್‌ಬಾಲ್‌ ತಂಡದ ನಾಯಕ ಲಿಯೊನೆಲ್‌ ಮೆಸ್ಸಿ (Lionel Messi) ಹೆಸರಿನ ಜೆರ್ಸಿಯನ್ನು ಉಡುಗೊರೆಯಾಗಿ ನೀಡಲಾಗಿದೆ.

ಬೆಂಗಳೂರಿನಲ್ಲಿ (Bengaluru) ನಡೆದ ಇಂಡಿಯಾ ಎನರ್ಜಿ ವೀಕ್‌ನ ಅಂಗವಾಗಿ ಅರ್ಜೆಂಟೀನಾದ ವೈಪಿಎಫ್ ಅಧ್ಯಕ್ಷ ಪಾಬ್ಲೊ ಗೊನ್ಜಾಲೆಜ್ ಅವರು, ವಿಶ್ವಕಪ್ ವಿಜೇತ ಚಾಂಪಿಯನ್ ಲಿಯೊನೆಲ್‌ ಮೆಸ್ಸಿ ಅವರ ಹೆಸರನ್ನು ಒಳಗೊಂಡ ಅರ್ಜೆಂಟೀನಾ ಫುಟ್‌ಬಾಲ್ ತಂಡದ ಜೆರ್ಸಿಯನ್ನು (Messi Jersey) ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಡುಗೊರೆಯಾಗಿ ನೀಡಿದ್ದಾರೆ. ಇದನ್ನೂ ಓದಿ: ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ – ವಿಕ್ಟೋರಿಯಾ ಗೌರಿ ಪ್ರಮಾಣ ವಚನ ಸ್ವೀಕಾರ

https://twitter.com/narendramodi/status/1604539877152165889?ref_src=twsrc%5Etfw%7Ctwcamp%5Etweetembed%7Ctwterm%5E1604539877152165889%7Ctwgr%5E5ed94bc3479050bc7d8ada2e8b44ac4a2525ca61%7Ctwcon%5Es1_&ref_url=https%3A%2F%2Fwww.aninews.in%2Fnews%2Fsports%2Ffootball%2Fpm-narendra-modi-receives-lionel-messi-jersey-as-gift20230207111851

ಕಳೆದ ವರ್ಷ ಡಿಸೆಂಬರ್‌ನಲ್ಲಿ ಅರ್ಜೆಂಟೀನಾ ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಫ್ರಾನ್ಸ್‌ ತಂಡದ ವಿರುದ್ಧ ಜಯಗಳಿಸಿತು. ಅರ್ಜೆಂಟೀನಾ ಪೆನಾಲ್ಟಿಗಳಲ್ಲಿ 4-2 ಗೋಲುಗಳಿಂದ ಅಂತಿಮ ಪಂದ್ಯವನ್ನು ಗೆದ್ದುಕೊಂಡಿತು.

ಫಿಫಾ 2022 ವಿಶ್ವಕಪ್ (FIFA World Cup 2022) ಗೆದ್ದ ಅರ್ಜೆಂಟೀನಾವನ್ನು ಅಭಿನಂದಿಸಿದ್ದ ಪ್ರಧಾನಿ ಮೋದಿ, ಅರ್ಜೆಂಟೀನಾ ಮತ್ತು ಲಿಯೊನೆಲ್‌ ಮೆಸ್ಸಿ ಅವರ ವಿಜಯವನ್ನು ಲಕ್ಷಾಂತರ ಭಾರತೀಯರು ಆಚರಿಸುತ್ತಿದ್ದಾರೆ ಎಂದು ಟ್ವೀಟ್‌ ಮಾಡಿದ್ದರು.

"ಇದು ಅತ್ಯಂತ ರೋಮಾಂಚಕ ಫುಟ್‌ಬಾಲ್ ಪಂದ್ಯಗಳಲ್ಲಿ ಒಂದಾಗಿ ನೆನಪಿನಲ್ಲಿ ಉಳಿಯುತ್ತದೆ. FIFA World Cup ಚಾಂಪಿಯನ್ ಆದ ಅರ್ಜೆಂಟೀನಾಗೆ ಅಭಿನಂದನೆಗಳು. ಟೂರ್ನಿಯಲ್ಲಿ ಅವರು ಅದ್ಭುತವಾಗಿ ಆಡಿದ್ದಾರೆ. ಅರ್ಜೆಂಟೀನಾ ಮತ್ತು ಮೆಸ್ಸಿಯ ಲಕ್ಷಾಂತರ ಭಾರತೀಯ ಅಭಿಮಾನಿಗಳು ವಿಜಯದಲ್ಲಿ ಭಾಗಿಯಾಗಿದ್ದಾರೆ" ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದರು. ಇದನ್ನೂ ಓದಿ: T20I ನಾಯಕ ಆರನ್ ಫಿಂಚ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028263 0 0 0

This will be remembered as one of the most thrilling Football matches! Congrats to Argentina on becoming #FIFAWorldCup Champions! They’ve played brilliantly through the tournament. Millions of Indian fans of Argentina and Messi rejoice in the magnificent victory! @alferdez

— Narendra Modi (@narendramodi) December 18, 2022]]>

This will be remembered as one of the most thrilling Football matches! Congrats to Argentina on becoming #FIFAWorldCup Champions! They’ve played brilliantly through the tournament. Millions of Indian fans of Argentina and Messi rejoice in the magnificent victory! @alferdez

— Narendra Modi (@narendramodi) December 18, 2022]]>

This will be remembered as one of the most thrilling Football matches! Congrats to Argentina on becoming #FIFAWorldCup Champions! They’ve played brilliantly through the tournament. Millions of Indian fans of Argentina and Messi rejoice in the magnificent victory! @alferdez

— Narendra Modi (@narendramodi) December 18, 2022]]>

This will be remembered as one of the most thrilling Football matches! Congrats to Argentina on becoming #FIFAWorldCup Champions! They’ve played brilliantly through the tournament. Millions of Indian fans of Argentina and Messi rejoice in the magnificent victory! @alferdez

— Narendra Modi (@narendramodi) December 18, 2022]]>

This will be remembered as one of the most thrilling Football matches! Congrats to Argentina on becoming #FIFAWorldCup Champions! They’ve played brilliantly through the tournament. Millions of Indian fans of Argentina and Messi rejoice in the magnificent victory! @alferdez

— Narendra Modi (@narendramodi) December 18, 2022]]>

This will be remembered as one of the most thrilling Football matches! Congrats to Argentina on becoming #FIFAWorldCup Champions! They’ve played brilliantly through the tournament. Millions of Indian fans of Argentina and Messi rejoice in the magnificent victory! @alferdez

— Narendra Modi (@narendramodi) December 18, 2022]]>

This will be remembered as one of the most thrilling Football matches! Congrats to Argentina on becoming #FIFAWorldCup Champions! They’ve played brilliantly through the tournament. Millions of Indian fans of Argentina and Messi rejoice in the magnificent victory! @alferdez

— Narendra Modi (@narendramodi) December 18, 2022]]>
<![CDATA[Maharashtraː ಶಾಸಕಾಂಗ ಪಕ್ಷದ ನಾಯಕ ಬಾಳಾಸಾಹೇಬ್ ಥೋರಟ್ ಕಾಂಗ್ರೆಸ್‌ಗೆ ಗುಡ್‌ಬೈ]]> https://publictv.in/congress-vs-congress-in-maharashtra-balasaheb-thorat-quits-party/ Tue, 07 Feb 2023 08:05:24 +0000 https://publictv.in/?p=1028273 ಮುಂಬೈ: ಮಹಾರಾಷ್ಟ್ರ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನಾಯಕ ಬಾಳಾಸಾಹೇಬ್ ಥೋರಟ್ (Balasaheb Thorat) ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ (Nana Patole) ಅವರೊಂದಿಗಿನ ಅಸಮಾಧಾನ ಸ್ಫೋಟಗೊಂಡ ಒಂದು ದಿನದ ನಂತರ ಬೆಳವಣಿಗೆ ಕಂಡುಬಂದಿದೆ. ಇದನ್ನೂ ಓದಿ: ಬ್ರಾಹ್ಮಣ ಸಮಾಜಕ್ಕೆ ಅವಹೇಳನ ಮಾಡಿಲ್ಲ- ಭಾರೀ ವಿರೋಧದ ಬಳಿಕ ಹೆಚ್‍ಡಿಕೆ ಸ್ಪಷ್ಟನೆ

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ (Nana Patole) ಅವರಿಂದ ತನಗೆ ಅವಮಾನವಾಗಿದೆ ಎಂದು ದೂರಿರುವ ಥೋರಟ್, ಪಟೋಲೆ ಅವರೊಂದಿಗೆ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಪತ್ರದ ಮೂಲಕ ತಿಳಿಸಿದ್ದಾರೆ. ಜೊತೆಗೆ ರಾಜೀನಾಮೆ ಪತ್ರವನ್ನೂ ಸಲ್ಲಿಸಿದ್ದಾರೆ. ಅವರು ತಮ್ಮ ನಿಲುವಿಗೆ ಬದ್ಧರಾಗಿದ್ದು, ರಾಜೀನಾಮೆ ಹಿಂಪಡೆಯುವ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿವೆ.

ಥೋರಟ್ ಪಕ್ಷದಲ್ಲಿ ತಮಗೆ ಅವಮಾನವಾಗಿದ್ದು, ರಾಜೀನಾಮೆ ನೀಡುತ್ತಿರುವುದಾಗಿ ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಪಾರ್ಟಿ ನೆಪದಲ್ಲಿ ಕರೆಸಿ, ಕಾಶ್ಮೀರ ಮೂಲದ ಯುವತಿಯರ ಮೇಲೆ ಅತ್ಯಾಚಾರ ಯತ್ನ

ಬಾಳಾಸಾಹೇಬ್ ಥೋರಟ್ ಅವರ ಸಂಬಂಧಿಯಾಗಿರುವ ನಾಸಿಕ್ ಪದವೀಧರ ಕ್ಷೇತ್ರದ ಎಂಎಲ್‌ಸಿ (MLC) ಸುಧೀರ್ ತಾಂಬೆ ಅವರು ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿಯಾಗಿದ್ದರು. ಆದರೂ ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ್ದರು. ತಾಂಬೆ ಅವರು ತಮ್ಮ ಮಗ ಸತ್ಯಜಿತ್ ತಾಂಬೆಯನ್ನು ಸ್ವತಂತ್ರವಾಗಿ ಸ್ಪರ್ಧಿಸುವಂತೆ ಮಾಡಿದರು. ಸತ್ಯಜಿತ್ ಅವರು ಚುನಾವಣೆಯಲ್ಲಿ ಗೆದ್ದರು. ಫೆಬ್ರವರಿ 2 ರಂದು ಫಲಿತಾಂಶ ಪ್ರಕಟಿಸಲಾಯಿತು.

ಎಂಎಲ್‌ಸಿ ಚುನಾವಣೆಯಲ್ಲಿ ಪಕ್ಷ ವಿರೋಧ ಚಟುವಟಿಕೆ ನಡೆಸಿದ್ದಾರೆ ಎಂದು ಸುಧೀರ್ ತಾಂಬೆ ಹಾಗೂ ಸತ್ಯಜಿತ್ ತಾಂಬೆ ಅವರನ್ನು ಕಾಂಗ್ರೆಸ್ ಅಮಾನತುಗೊಳಿಸಿತ್ತು. ಹಾಗಾಗಿ ರಾಜ್ಯ ಕಾಂಗ್ರೆಸ್ ನಾಯಕತ್ವದಿಂದ ನನಗೆ ಅವಮಾನವಾಗಿದೆ. ತಾಂಬೆ ವಿಚಾರದಲ್ಲಿ ನನ್ನ ಕುಟುಂಬದ ವಿರುದ್ಧ ಹೇಳಿಕೆ ನೀಡಲಾಗುತ್ತಿದೆ ಎಂದು ಥೋರಟ್ ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಪಟೋಲೆ ಅವರು ನಾನು ಬಿಜೆಪಿ ವಿರುದ್ಧ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬಿಂಬಿಸಲು ಕೆಟ್ಟದ್ದಾಗಿ ಪ್ರಚಾರ ನಡೆಸುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ತನ್ನನ್ನು ಸಂಪರ್ಕಿಸಿಲ್ಲ ಎಂದು ಥೋರಟ್ ತಿಳಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028273 0 0 0
<![CDATA[Turkey – Syria Earthquakeː5 ಸಾವಿರಕ್ಕೇರಿದ ಸಾವಿನ ಸಂಖ್ಯೆ - ಟರ್ಕಿ ತಲುಪಿದ IAF C19 ವಿಮಾನ - ಭಾರತದ ನೆರವಿನ ಹಸ್ತ]]> https://publictv.in/fifith-time-earthquake-in-turkey-syria-death-toll-nears-5000-indian-iaf-c19-flight-reached-turkey/ Tue, 07 Feb 2023 08:36:03 +0000 https://publictv.in/?p=1028281 ನವದೆಹಲಿ: ಟರ್ಕಿಯಲ್ಲಿ ಸತತವಾಗಿ 5 ಭೂಕಂಪ (Earthquak) ಸಂಭವಿಸಿದ್ದು, ಸರಣಿ ಭೂಕಂಪನದ ಹೊಡೆತಕ್ಕೆ ಸಿಲುಕಿರುವ ಟರ್ಕಿ ಮತ್ತು ಸಿರಿಯಾ (Turkey – Syria) ನಾಮಾವಶೇಷವಾಗುತ್ತಿದೆ. ಜನರು ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದು, ಮೃತರ ಸಂಖ್ಯೆ 5,000ಕ್ಕೆ ಏರಿದೆ. ಈ ನಡುವೆ 15 ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಮಂಗಳವಾರ ಬೆಳಗ್ಗೆಯೂ 5.6 ಮತ್ತು 5.7 ತೀವ್ರತೆಯಲ್ಲಿ ಭೂಕಂಪನವಾದ ಬಳಿಕ ಟರ್ಕಿ ಮತ್ತು ಸಿರಿಯಾದಲ್ಲಿ ಸಾವಿನ ಸಂಖ್ಯೆ 5 ಸಾವಿರಕ್ಕೆ ಏರಿಕೆಯಾಗಿದೆ. ಗಾಯಾಳುಗಳು ಚಿಕಿತ್ಸೆಗಾಗಿ ಪರದಾಡುತ್ತಿದ್ದಾರೆ. ಇತ್ತ ಕುಟುಂಬಸ್ಥರು ತಮ್ಮವರನ್ನ ಹುಡುಕಿ ಕೊಡುವಂತೆ ಕಣ್ಣೀರಿಡುತ್ತಿದ್ದಾರೆ. ಮಳೆ ಮತ್ತು ಹಿಮದ ವಾತಾವರಣ ರಕ್ಷಣಾ ಕಾರ್ಯಚರಣೆಗೆ ಭಾರೀ ತೊಂದರೆ ಉಂಟು ಮಾಡುತ್ತಿದ್ದು, ಸವಾಲಿನ ನಡುವೆ ಬದುಕಿಳಿದ ಜನರ ರಕ್ಷಣೆಗೆ ಆದ್ಯತೆ ನೀಡಲಾಗುತ್ತಿದೆ.

ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿರುವ ಭೂಕಂಪನದ (Earthquak) ಬಗ್ಗೆ ಆಘಾತ ವ್ಯಕ್ತಪಡಿಸಿರುವ ವಿಶ್ವಸಂಸ್ಥೆ (UN) 20,000ಕ್ಕೂ ಅಧಿಕ ಮಂದಿ ಸಾವನ್ನಪ್ಪಬಹುದು ಎಂದು ಅಂದಾಜು ಮಾಡಿದೆ. ಜೊತೆಗೆ ಅಗತ್ಯ ನೆರವು ನೀಡಲಾಗುವುದು ಎಂದು ತಿಳಿಸಿದೆ.

ಭಾರೀ ಅನಾಹುತ ಸಂಭವಿಸಿರುವ ಹಿನ್ನೆಲೆಯಲ್ಲಿ ಜಾಗತಿಕ ಸಮುದಾಯದ 2 ದೇಶಗಳು ನೆರವಿಗೆ ನಿಂತಿವೆ. ಅಮೆರಿಕ (US), ರಷ್ಯಾ (Russia), ಬ್ರಿಟನ್ ಸೇರಿದಂತೆ 45 ಯುರೋಪಿನ್ ದೇಶಗಳು ನೆರವು ನೀಡಲು ಆರಂಭಿಸಿವೆ. ಟರ್ಕಿಗೆ ಈಗಾಗಲೇ ನೆರವು ಸಿಕ್ಕಿದ್ದು, ಸಿರಿಯಾಗೆ ಇನ್ನಷ್ಟೆ ನೆರವು ತಲುಪಬೇಕಿದೆ. ಇದನ್ನೂ ಓದಿ: Turkey – Syria Earthquakeː ಸಾವಿನ ಸಂಖ್ಯೆ 4 ಸಾವಿರಕ್ಕೆ ಏರಿಕೆ, 15 ಸಾವಿರ ಮಂದಿಗೆ ಗಾಯ- 4,900 ಕಟ್ಟಡಗಳು ಧ್ವಂಸ

ಭಾರತದಿಂದ ಏನೇನು ನೆರವು? ಭಾರತವೂ ಟರ್ಕಿಗೆ ನೆರವು ನೀಡಿದೆ. ಈಗಾಗಲೇ C-19 ವಿಶೇಷ ವಿಮಾನ (C19 Speical Flight) ಟರ್ಕಿ ತಲುಪಿದೆ. ಮೊದಲ ವಿಮಾನದಲ್ಲಿ ದೆಹಲಿ, ಕೋಲ್ಕತ್ತಾ, ಗಾಜಿಯಾಬಾದ್ ಮೂಲದಿಂದ 101 ಸಿಬ್ಬಂದಿಯನ್ನೊಳಗೊಂಡ ಎರಡು ತಂಡಗಳ ಕಳುಹಿಸಿದೆ. ಜೊತೆಗೆ ಭೂಕಂಪನ ಪರಿಹಾರ ಸಾಮಾಗ್ರಿಗಳು ಮತ್ತು ವಿಶೇಷ ತರಬೇತಿ ಹೊಂದಿದ ಶ್ವಾನ ದಳವನ್ನು ಕಳುಹಿಸಿದೆ. ಇದನ್ನೂ ಓದಿ: ಭಾರತದ ಪ್ರತಿಷ್ಠೆ ಹಾಳುಮಾಡಲು ದಿವಾಳಿ ಪಾಕಿಸ್ತಾನ ಸಂಚು- ಇಂಟಲಿಜೆನ್ಸ್ ರಿಪೋರ್ಟ್

2ನೇ ವಿಮಾನ ಇನ್ನಷ್ಟೆ ಟರ್ಕಿ ತಲುಪಬೇಕಿದ್ದು ವಿಮಾನದಲ್ಲಿ, ಆಗ್ರಾ ಮೂಲದ ಆರ್ಮಿ ಫೀಲ್ಡ್ ಆಸ್ಪತ್ರೆಯು 89 ಸದಸ್ಯರ ವೈದ್ಯಕೀಯ ತಂಡ ಟರ್ಕಿಗೆ ರವಾನೆ ಮಾಡಿದೆ. ತಂಡದಲ್ಲಿ ಆರ್ಥೋಪೆಡಿಕ್ ಸರ್ಜಿಕಲ್ ತಂಡ, ಸಾಮಾನ್ಯ ಶಸ್ತ್ರಚಿಕಿತ್ಸಕ ತಜ್ಞರ ತಂಡ, ವೈದ್ಯಕೀಯ ತಜ್ಞರ ತಂಡಗಳು ಸೇರಿದಂತೆ ಕ್ರಿಟಿಕಲ್ ಕೇರ್ ಸ್ಪೆಷಲಿಸ್ಟ್ ತಂಡಗಳನ್ನು ಒಳಗೊಂಡಿದೆ.

ಅಲ್ಲದೆ, 30 ಹಾಸಿಗೆಗಳ ವೈದ್ಯಕೀಯ ಸೌಲಭ್ಯವನ್ನು ಸ್ಥಾಪಿಸಲು ಸಿಬ್ಬಂದಿ, ಎಕ್ಸ್-ರೇ ಯಂತ್ರಗಳು, ವೆಂಟಿಲೇಟರ್‌ಗಳು, ಆಮ್ಲಜನಕ ಉತ್ಪಾದನಾ ಘಟಕ, ಕಾರ್ಡಿಯಾಕ್ ಮಾನಿಟರ್‌ಗಳು ಮತ್ತು ಸಂಬಂಧಿತ ಸಾಧನಗಳೊಂದಿಗೆ ಟರ್ಕಿಗೆ ಕಳುಹಿಸಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028281 0 0 0
<![CDATA[ಪ್ರಭುದೇವ ನಟನೆಯ `ವೂಲ್ಫ್' ಚಿತ್ರದಲ್ಲಿ ಪತ್ರಕರ್ತನಾದ ವಸಿಷ್ಠ ಸಿಂಹ]]> https://publictv.in/actor-prabhudevas-wolf-film-update/ Tue, 07 Feb 2023 08:36:09 +0000 https://publictv.in/?p=1028282 ಟ ಪ್ರಭುದೇವ (Actor Prabhudeva) ಸದ್ಯ `ವೂಲ್ಫ್' (Wolf) ಸಿನಿಮಾದಲ್ಲಿ ಬ್ಯುಸಿಯಿದ್ದಾರೆ. ಬಹುನಿರೀಕ್ಷಿತ ಈ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಕನ್ನಡದ ದೈತ್ಯ ಪ್ರತಿಭೆಗಳು ಕೂಡ ಸಾಥ್ ನೀಡಿದ್ದಾರೆ. ಈ ಕುರಿತ ಕಂಪ್ಲಿಟ್ ಡಿಟೈಲ್ಸ್ ಇಲ್ಲಿದೆ.

ಕನ್ನಡ ನಾಡಿನ ಯುವ ನಿರ್ದೇಶಕ ವಿನೂ ವೆಂಕಟೇಶ್ (Vinoo Venkatesh) ಇದೀಗ ಪ್ರಭುದೇವ ಅವರ 60ನೇ ಚಿತ್ರ `ವೂಲ್ಫ್' ಸಿನಿಮಾಗೆ ಡೈರೆಕ್ಷನ್ ಮಾಡ್ತಿದ್ದಾರೆ. ಮಿಸ್ಟರಿ ಕಥೆಯನ್ನ ವಿಭಿನ್ನವಾಗಿ ಹೇಳೋಕೆ ಹೊರಟಿದ್ದಾರೆ. ಪ್ರಭುದೇವ ಅವರ ಚಿತ್ರದಲ್ಲಿ ತಾರೆಯರ ದಂಡೇ ಇದೆ. ಸೂಪರ್ ಸ್ಟಾರ್ ಜೊತೆ ಕನ್ನಡದ ಪ್ರತಿಭೆ ವಸಿಷ್ಠ ಸಿಂಹ (Vasista Simha) ಕೂಡ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.

ಚಿತ್ರದಲ್ಲಿ ವಸಿಷ್ಠ ಸಿಂಹ ಅವರು ಪತ್ರಕರ್ತನಾಗಿ (Journalist) ಕಾಣಿಸಿಕೊಂಡಿದ್ದಾರೆ. ಇವರ ಪಾತ್ರ ಇಡೀ ಚಿತ್ರಕಥೆಗೆ ಮುಖ್ಯವಾಗಿರುತ್ತದೆ. ಎಂದೂ ಕಾಣಿಸಿಕೊಂಡಿರದ ಪಾತ್ರದಲ್ಲಿ ವಸಿಷ್ಠ ನಟಿಸಿದ್ದಾರೆ. ಇದನ್ನೂ ಓದಿ:ದಿನಕರ್ ತೂಗುದೀಪ್ ನಿರ್ದೇಶನದಲ್ಲಿ ʻರಾಯಲ್ʼ ಆಗಿ ಮಿಂಚಲು ವಿರಾಟ್ ರೆಡಿ

ʻWOLFʼ ಸಿನಿಮಾದಲ್ಲಿ ನಟ ವಿಜಯ್ ಸೇತುಪತಿ ಒಂದು ಹಾಡನ್ನ ಹಾಡಿದ್ದಾರೆ. ಇದು ವಿಶೇಷವಾಗಿ ಹಾಡಿರುವ ಹಾಡು ಆಗಿದೆ. ಸದ್ಯದಲ್ಲೇ ಸಿನಿಮಾ ಬಗ್ಗೆ ಮತ್ತಷ್ಟು ಸಿಗಲಿದೆ. ಬಹುತೇಕ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಮಾರ್ಚ್ನಲ್ಲಿ ರಿಲೀಸ್ ಮಾಡೋಕೆ ರೆಡಿಯಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028282 0 0 0
<![CDATA[ಅಸ್ತ್ರಕ್ಕೆ ಪ್ರತ್ಯಾಸ್ತ್ರ - ಡಿಕೆಶಿ ವಿರುದ್ಧ CBI ದೂರಿಗೆ ಪ್ರಯತ್ನಿಸಿದ್ದ ರಮೇಶ್ ಜಾರಕಿಹೊಳಿ ಮೇಲೆ ಕಾಂಗ್ರೆಸ್ ಕಂಪ್ಲೆಂಟ್‌]]> https://publictv.in/congress-complaint-aganist-bjps-ramesh-jarkiholi/ Tue, 07 Feb 2023 08:41:37 +0000 https://publictv.in/?p=1028289 ನವದೆಹಲಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಸೇರಿದಂತೆ ಬಿಜೆಪಿ (BJP) ನಾಯಕರ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ (Congress) ನಾಯಕರ ನಿಯೋಗ ದೂರು ನೀಡಿದೆ. ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ವಿರುದ್ಧ ಸಿಬಿಐ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದ ಬಿಜೆಪಿ ಪಾಳಯಕ್ಕೆ ಕೈ ನಾಯಕರು ಶಾಕ್ ನೀಡಿದ್ದಾರೆ.

ಇಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ (Randeep Surjewala) ನೇತೃತ್ವದಲ್ಲಿ ಸಂಸದರ ತಂಡ ರಮೇಶ್ ಜಾರಕಿಹೊಳಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (J.P.Nadda) ವಿರುದ್ಧ ದೂರು ನೀಡಿದೆ. ಇದನ್ನೂ ಓದಿ: Maharashtraː ಶಾಸಕಾಂಗ ಪಕ್ಷದ ನಾಯಕ ಬಾಳಾಸಾಹೇಬ್ ಥೋರಟ್ ಕಾಂಗ್ರೆಸ್‌ಗೆ ಗುಡ್‌ಬೈ

ಮಾಜಿ ಸಚಿವ ರಮೇಶ ಜಾರಕಿಹೊಳಿ ಆರು ಸಾವಿರಕ್ಕೆ ಒಂದರಂತೆ ಮತ ಖರೀದಿಸುವುದಾಗಿ ಬಹಿರಂಗ ಹೇಳಿಕೆ ನೀಡಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಪ್ರಶ್ನೆ ಮಾಡುವಂತಿದೆ. ಜನರಿಗೆ ಹಣದ ಆಮಿಷ ಒಡ್ಡಿ ಕೋಟಿ ಕೋಟಿ ಹಣ ಖರ್ಚು ಮಾಡಿ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಪ್ರಯತ್ನಿಸುತ್ತಿದೆ. ಈ ಹೇಳಿಕೆ ಹಿಂದೆ ವ್ಯವಸ್ಥಿತ ಷಡ್ಯಂತ್ರವಿದ್ದು, ಈ ಬಗ್ಗೆ ತನಿಖೆ ಮಾಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಳಿಕ ಮಾತನಾಡಿದ ರಣದೀಪ್ ಸುರ್ಜೆವಾಲ, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಆರು ಸಾವಿರ ರೂಪಾಯಿಗೆ ಒಂದರಂತೆ ಎಲ್ಲ ಮತಗಳನ್ನು ಕೊಳ್ಳುತ್ತಿದೆ. ಇದರಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ರಮೇಶ ಜಾರಕಿಹೊಳಿ, ಜೆ.ಪಿ.ನಡ್ಡಾ ಹಾಗೂ ನಳಿನ್ ಕುಮಾರ್ ಕಟೀಲ್ ಪಿತೂರಿ ಇದೆ. ಹೀಗಾಗಿ ಈ ಬಗ್ಗೆ ಪೂರ್ತಿ ತನಿಖೆ ಮಾಡಲು ಒತ್ತಾಯ ಮಾಡಿದ್ದೇವೆ ಎಂದರು‌. ಇದನ್ನೂ ಓದಿ: ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ – ವಿಕ್ಟೋರಿಯಾ ಗೌರಿ ಪ್ರಮಾಣ ವಚನ ಸ್ವೀಕಾರ

bjp - congress

ಮತದಾರರ ಪಟ್ಟಿಯಿಂದ ಬಿಜೆಪಿ ವಿರುದ್ಧ ಮತದಾರರ ಹೆಸರು ಡಿಲಿಟ್ ಮಾಡಿರುವ ಚಿಲುಮೆ ಪ್ರಕರಣದ ಬಗ್ಗೆ ಮಾತನಾಡಿ, ಶಿವಾಜಿನಗರದಲ್ಲಿ 9 ಸಾವಿರ ಮತದಾರರ ಹೆಸರು ಡಿಲಿಟ್ ಮಾಡಲಾಗಿದೆ. ಉದ್ದೇಶಪೂರ್ವಕವಾಗಿ ಡಿಲಿಟ್ ಮಾಡಲಾಗಿದೆ. ಅಲ್ಪಸಂಖ್ಯಾತರು, ಎಸ್ಸಿ, ಎಸ್ಟಿ ಹಾಗೂ ಹಿಂದುಳಿದವರ ಹೆಸರನ್ನು ಡಿಲಿಟ್ ಮಾಡಲಾಗಿದೆ. ಈ ಬಗ್ಗೆ ಸಹ ದೂರು ನೀಡಿದ್ದು, ತನಿಖೆಗೆ ಮತ್ತೆ ಒತ್ತಾಯಿಸಿದೆ ತಿಳಿಸಿದರು.

ಬಳಿಕ ಮಾತನಾಡಿದ ಸಂಸದ ಹನುಮಂತಯ್ಯ, ಐದು ಕೋಟಿಗೆ ಮತಗಳನ್ನು ಕೊಳ್ಳುತ್ತೇವೆ ಎನ್ನುವ ಹೇಳಿಕೆ ಬಿಜೆಪಿಯ ನಿರ್ಲಜ್ಜ ಸ್ಥಿತಿ ತಲುಪಿರುವುದನ್ನು ತೋರಿಸುತ್ತದೆ. ಮತ ಕೊಳ್ಳುವ ಹೇಳಿಕೆ ಬಗ್ಗೆ ತನಿಖೆ ಮಾಡಬೇಕು ಅನ್ನೋದು ನಮ್ಮ ಆಗ್ರಹ. ಜೊತೆಗೆ ಶಿವಾಜಿನಗರದಲ್ಲಿ ‌9 ಸಾವಿರ ಮತದಾರರ ಹೆಸರು ತೆಗೆದಿರುವ ಬಗ್ಗೆಯೂ ತನಿಖೆಗೆ ಮನವಿ ಮಾಡಿದೆ ಎಂದು ಹೇಳಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028289 0 0 0
<![CDATA[ಪ್ರಹ್ಲಾದ್ ಜೋಶಿ ಯಾಕೆ ಸಿಎಂ ಆಗಬಾರದು?- ಹೆಚ್‍ಡಿಕೆ ಹೇಳಿಕೆಗೆ ರೇಣುಕಾಚಾರ್ಯ ತಿರುಗೇಟು]]> https://publictv.in/why-shouldnt-prahlad-joshi-become-cm-renukacharya-lashesh-out-at-hd-kumaraswamy-in-delhi/ Tue, 07 Feb 2023 08:59:53 +0000 https://publictv.in/?p=1028296 ನವದೆಹಲಿ: ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಎರಡು ಬಾರಿ ಆಕಸ್ಮಿಕ ಮುಖ್ಯಮಂತ್ರಿಯಾದವರು. ಸಿಎಂ ಆಗಿ ಅಧಿಕಾರ ಎಂಜಾಯ್ ಮಾಡಿದ್ದಾರೆ. ಈಗ ಜೆಡಿಎಸ್ ಕಥೆ ಮುಗಿಯುತ್ತಿದೆ. ಹೀಗಾಗಿ ಹತಾಶರಾಗಿ ಬಿಜೆಪಿ ನಾಯಕರ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಎಂ.ಪಿ ರೇಣುಕಾಚಾರ್ಯ (MP Renukacharya) ವ್ಯಂಗ್ಯ ಮಾಡಿದ್ದಾರೆ.

ಬ್ರಾಹ್ಮಣ (Brahmin) ಸಿಎಂ ಹೇಳಿಕೆ ಕುರಿತು ನವದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಅವರು, ಕೆಲವೇ ದಿನಗಳಲ್ಲಿ ಜೆಡಿಎಸ್ (JDS) ಇಬ್ಭಾಗ ಆಗಲಿದೆ. ಕುಮಾರಸ್ವಾಮಿ ಬಣ, ಭವಾನಿ ರೇವಣ್ಣ ಬಣವಾಗಿ ಒಡೆದು ಚೂರಾಗಲಿದೆ. ನಿಮ್ಮ ಪಕ್ಷ ನಿಮ್ಮ ಕಂಟ್ರೋಲ್ ನಲ್ಲಿ ಇಲ್ಲ, ಇತರೆ ಪಕ್ಷದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಅವರಿಗಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಅಸ್ತ್ರಕ್ಕೆ ಪ್ರತ್ಯಾಸ್ತ್ರ – ಡಿಕೆಶಿ ವಿರುದ್ಧ CBI ದೂರಿಗೆ ಪ್ರಯತ್ನಿಸಿದ್ದ ರಮೇಶ್ ಜಾರಕಿಹೊಳಿ ಮೇಲೆ ಕಾಂಗ್ರೆಸ್ ಕಂಪ್ಲೆಂಟ್‌

ಕರ್ನಾಟಕದಲ್ಲಿ ಬಿಜೆಪಿ (BJP) ಅಧಿಕಾರಕ್ಕೆ ಬರಲಿದೆ, ಯಾರು ಸಿಎಂ ಆಗಲಿದ್ದಾರೆ ಎನ್ನುವುದು ಅಪ್ರಸ್ತುತ. ಪ್ರಹ್ಲಾದ್ ಜೋಶಿ ಸಿಎಂ ಆಗಬಾರದಾ? ಅವರು ಪಕ್ಷದ ರಾಜಧ್ಯಕ್ಷರಾಗಿದ್ದರು, ಸಂಘಟನೆ ಮಾಡಿದವರು, ಬೇರೆ ರಾಜ್ಯಗಳಿಗೆ ಉಸ್ತುವಾರಿಯಾಗಿದ್ದಾರೆ, ಕೇಂದ್ರ ಸಚಿವರಾಗಿದ್ದಾರೆ ಪ್ರಹ್ಲಾದ್ ಜೋಶಿ (Pralhad Joshi) ಯಾಕೆ ಸಿಎಂ ಆಗಬಾರದು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಬ್ರಾಹ್ಮಣ ಸಮಾಜಕ್ಕೆ ಅವಹೇಳನ ಮಾಡಿಲ್ಲ- ಭಾರೀ ವಿರೋಧದ ಬಳಿಕ ಹೆಚ್‍ಡಿಕೆ ಸ್ಪಷ್ಟನೆ

ನರೇಂದ್ರ ಮೋದಿ (Narendra Modi) ಹಿಂದುಳಿದ ವರ್ಗದವರು ಪ್ರಧಾನಿಯಾಗಿದ್ದಾರೆ. ಹಾಗೆಯೇ ಅರ್ಹತೆ ಇದ್ದವರು ಸಿಎಂ ಆಗಲಿದ್ದಾರೆ ನಮ್ಮ ಪಕ್ಷದ ಬಗ್ಗೆ ಮಾತನಾಡುವುದಕ್ಕೆ ನೀವ್ಯಾರು? ನಿಮಗೆ ಅಧಿಕಾರ ಕೊಟ್ಟವರು ಯಾರು ಎಂದು ರೇಣುಕಾಚಾರ್ಯ ತಿರುಗೇಟು ನೀಡಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028296 0 0 0
<![CDATA[ಬ್ರಾಹ್ಮಣ ಸಿಎಂಗೆ ನನ್ನ ಬೆಂಬಲವಿದೆ]]> https://publictv.in/kumaraswamy-says-he-is-not-against-brahmin-chief-minister-2/ Tue, 07 Feb 2023 09:28:58 +0000 https://publictv.in/?p=1028300

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028300 0 0 0
<![CDATA[ಮತ್ತೆ ಪಾಕ್‌ನಿಂದ ದುರ್ಬುದ್ಧಿ - ಟರ್ಕಿಗೆ ಹೊರಟಿದ್ದ NDRF ವಿಮಾನಕ್ಕೆ ನಿರ್ಬಂಧ]]> https://publictv.in/pakistan-denies-airspace-to-send-ndrf-team-to-turkey/ Tue, 07 Feb 2023 10:20:42 +0000 https://publictv.in/?p=1028301 ನವದೆಹಲಿ: ಭೂಕಂಪ (Earthquake) ಪೀಡಿತ ಟರ್ಕಿಗೆ (Turkey) ಭಾರತೀಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡವನ್ನು ಕಳುಹಿಸಲು ಭಾರತೀಯ ವಾಯುಪಡೆ ವಿಮಾನಕ್ಕೆ ತನ್ನ ವಾಯು ಪ್ರದೇಶದಲ್ಲಿ ಸಂಚರಿಸಲು ಪಾಕಿಸ್ತಾನ (Pakistan) ನಿರ್ಬಂಧ ಹೇರಿದೆ.

ಮಂಗಳವಾರ ಮುಂಜಾನೆ ಟರ್ಕಿಗೆ ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆ ವಿಮಾನಗಳಿಗೆ ಪಾಕಿಸ್ತಾನ ತನ್ನ ವಾಯು ಪ್ರದೇಶವನ್ನು ನಿರಾಕರಿಸಿದೆ ಎಂದು ವರದಿಗಳು ತಿಳಿಸಿವೆ. ಭಾರತ ಅಗತ್ಯವಿರುವ ದೇಶಗಳಿಗೆ ನೆರವನ್ನು ನೀಡಲು ಮುಂದಾದಾಗ ಅದನ್ನು ತಡೆಯಲು ಪಾಕಿಸ್ತಾನ ಮಾಡಿರುವ 2ನೇ ಪ್ರಯತ್ನ ಇದಾಗಿದೆ.

ಸೋಮವಾರ ಟರ್ಕಿ ಹಾಗೂ ಸಿರಿಯಾದಲ್ಲಿ 7.9 ತೀವ್ರತೆಯ ಭಾರೀ ಭೂಕಂಪದಿಂದಾದ ದೇಶಗಳು ತತ್ತರಿಸಿ ಹೋಗಿವೆ. ಇದು ಪಶ್ಚಿಮ ಏಷ್ಯಾದ ಇತಿಹಾಸದಲ್ಲಿಯೇ ಅತ್ಯಂತ ವಿನಾಶಕಾರಿ ಭೂಕಂಪ ಎಂದು ಪರಿಗಣಿಸಲಾಗಿದೆ. ಭೀಕರ ಭೂಕಂಪದಿಂದಾಗಿ 5 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇನ್ನೂ ಸಾವಿರಾರು ಜನರು ಶಿಥಿಲಗೊಂಡಿರುವ ಕಟ್ಟಡಗಳ ಅಡಿಯಲ್ಲಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: Turkey – Syria Earthquakeː5 ಸಾವಿರಕ್ಕೇರಿದ ಸಾವಿನ ಸಂಖ್ಯೆ – ಟರ್ಕಿ ತಲುಪಿದ IAF C19 ವಿಮಾನ – ಭಾರತದ ನೆರವಿನ ಹಸ್ತ

ಎನ್‌ಡಿಆರ್‌ಎಫ್ ತಂಡಗಳು ಈಗಾಗಲೇ ಭೂಕಂಪ ಪೀಡಿತ ದೇಶಗಳಿಗೆ ಸಹಾಯ ಮಾಡಲು ವೈದ್ಯರು ಹಾಗೂ ಇನ್ನಿತರ ಸೌಲಭ್ಯಗಳೊಂದಿಗೆ ಅದಾನ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಆದರೆ ಪಾಕಿಸ್ತಾನ ತನ್ನ ವಾಯುಪ್ರದೇಶವನ್ನು ಬಳಸಲು ಭಾರತದ ವಿಮಾನಕ್ಕೆ ಅನುಮತಿಯನ್ನು ನಿರಾಕರಿಸಿದೆ.

ಕಳೆದ ಬಾರಿ 2021 ರಲ್ಲಿ ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ಬಳಿಕ ಭಾರತ ಅಫ್ಘಾನಿಸ್ತಾನಕ್ಕೆ ಮಾನವೀಯ ನೆರವಿನ ಭಾಗವಾಗಿ 50,000 ಮೆಟ್ರಿಕ್ ಟನ್ ಗೋಧಿಯನ್ನು ಕಳುಹಿಸಲು ನಿರ್ಧರಿಸಿತ್ತು. ಆದರೆ ಪಾಕಿಸ್ತಾನ ಭಾರತಕ್ಕೆ ತನ್ನ ಭೂಪ್ರದೇಶವನ್ನು ಬಳಸದಂತೆ ತಡೆದಿತ್ತು. ಇದನ್ನೂ ಓದಿ: Turkey – Syria Earthquake- ಕಟ್ಟಡದ ಅವಶೇಷಗಳಡಿಯೇ ಮಗುವಿಗೆ ಜನ್ಮ ನೀಡಿ ಮಹಿಳೆ ಸಾವು

ಭಾರತದಿಂದ ಅಫ್ಘಾನಿಸ್ತಾನಕ್ಕೆ ಸರಕುಗಳನ್ನು ಕಳುಹಿಸಲು ವಾಘಾ ಗಡಿಯಿಂದ ಪಾಕಿಸ್ತಾನದ ಮಾರ್ಗವಾಗಿ ಟ್ರಕ್‌ಗಳಲ್ಲಿ ಕಳುಹಿಸಲು ಮಾತುಕತೆ ನಡೆಸಿತ್ತು. ಮಾನವೀಯ ನೆರವಿನ ಹಿನ್ನೆಲೆಯಾಗಿ ಬಳಿಕ ಪಾಕಿಸ್ತಾನ ತನ್ನ ಮಾರ್ಗದ ಮೂಲಕ ಟ್ರಕ್‌ಗಳಿಗೆ ನೆರವನ್ನು ಸಾಗಿಸಲು ಅನುಮತಿ ನೀಡಿತ್ತು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028301 0 0 0
<![CDATA[ಪ್ರಹ್ಲಾದ್‌ ಜೋಶಿ ಪಾರ್ಥೇನಿಯಂ ಇದ್ದಂತೆ - ಹೆಚ್‌ಡಿಕೆ ಟೀಕೆ]]> https://publictv.in/pralhad-joshi-is-like-parthenium-says-h-d-kumaraswamy/ Tue, 07 Feb 2023 09:44:09 +0000 https://publictv.in/?p=1028306 ಬೆಂಗಳೂರು: ಒಳ್ಳೆಯ ಬಿತ್ತನೆಯಲ್ಲಿ ಪಾರ್ಥೇನಿಯಂ ಹುಡುಕುವುದು ಬೇಡ. ಪ್ರಹ್ಲಾದ್‌ ಜೋಶಿ (Pralhad Joshi) ಪಾರ್ಥೇನಿಯಂ ಇದ್ದಂತೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy) ಲೇವಡಿ ಮಾಡಿದರು.

ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ನಿತೀಶ್ ಕುಮಾರ್ ಡಿಎನ್‌ಎ ಬಗ್ಗೆ ಚರ್ಚೆ ಆಗಿಲ್ವಾ? ಪೇಶ್ವೆ ಸಮಾಜದ ಡಿಎನ್‌ಎ ಇರುವ ವ್ಯಕ್ತಿಯನ್ನು ಸಿಎಂ ಮಾಡಲು ಹುನ್ನಾರ ಮಾಡಿದ್ದಾರೆ ಅಂತ ಹೇಳಿದೆ. ಇದಕ್ಕೆ ಯಾಕೆ ಗಾಬರಿ? ನಾನು ಯಾವುದೇ ಸಮಾಜಕ್ಕೆ ಅಗೌರವ ತೋರಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಹ್ಲಾದ್ ಜೋಶಿ ಯಾಕೆ ಸಿಎಂ ಆಗಬಾರದು?- ಹೆಚ್‍ಡಿಕೆ ಹೇಳಿಕೆಗೆ ರೇಣುಕಾಚಾರ್ಯ ತಿರುಗೇಟು

ನಾನು ಸಮಾಜದ ಬಗ್ಗೆ ಅಗೌರವ ತೋರಿಲ್ಲ. ದೇಶದ ಇತಿಹಾಸದಲ್ಲಿ ನಡೆದ ಬೆಳವಣಿಗೆ ಹೇಳಿದ್ದೇನೆ. ನಿನ್ನೆ ನಾನು ಕೊಟ್ಟ ಹೇಳಿಕೆ ಬ್ರಾಹ್ಮಣ ಸಮಾಜದ ಅವಹೇಳನ ಅಲ್ಲ. ಹಳೆಯ ಕರ್ನಾಟಕದಲ್ಲಿ ಇರುವ ಬ್ರಾಹ್ಮಣ ಸಮಾಜ ಸುಸಂಸ್ಕೃತ ಸಮಾಜ. ಬ್ರಾಹ್ಮಣ ಸಮಾಜದ ಬಗ್ಗೆ ಗೌರವವಿದೆ. ನಮ್ಮ ಕುಟುಂಬ ಬ್ರಾಹ್ಮಣ ಸಮಾಜ ಮತ್ತು ಶೃಂಗೇರಿ ಬಗ್ಗೆ ಗೌರವ ಇಟ್ಟುಕೊಂಡಿದ್ದೇವೆ ಎಂದು ಹೇಳಿದರು.

ಪ್ರಹ್ಲಾದ್‌ ಜೋಶಿಯನ್ನು ಕರ್ನಾಟಕದ ಸಿಎಂ ಮಾಡಲು ಆರ್‌ಎಸ್‌ಎಸ್‌ ಹುನ್ನಾರ ನಡೆಸಿದೆ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹಳೇ ಕರ್ನಾಟಕ ಭಾಗದ ಬ್ರಾಹ್ಮಣರಂತೆ ಒಳ್ಳೆಯ ಸಂಸ್ಕೃತಿಯವರಲ್ಲ. ಶೃಂಗೇರಿ ಮಠವನ್ನು ಧ್ವಂಸ ಮಾಡಿದ, ಮಹಾತ್ಮ ಗಾಂಧಿಯನ್ನು ಕೊಂದ ವಂಶಕ್ಕೆ ಸೇರಿದ ಬ್ರಾಹ್ಮಣರು ಎಂದು ಹೆಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ಬ್ರಾಹ್ಮಣ ಸಮಾಜಕ್ಕೆ ಅವಹೇಳನ ಮಾಡಿಲ್ಲ- ಭಾರೀ ವಿರೋಧದ ಬಳಿಕ ಹೆಚ್‍ಡಿಕೆ ಸ್ಪಷ್ಟನೆ

ಹೆಚ್‌ಡಿಕೆ ಹೇಳಿಕೆಗೆ ಬಿಜೆಪಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹಾಗೂ ಸಮುದಾಯದ ಮುಖಂಡರು ಖಂಡನೆ ವ್ಯಕ್ತಪಡಿಸಿದರು. ಪ್ರಹ್ಲಾದ್‌ ಜೋಶಿ ಅವರನ್ನು ಟೀಕಿಸುವ ಭರದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಿದ್ದಾರೆಂದು ಗಂಭೀರ ಆರೋಪ ಮಾಡಲಾಗಿತ್ತು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028306 0 0 0
<![CDATA[ಟರ್ಕಿ ತಲುಪಿದ ಭಾರತದ ಪರಿಹಾರ ಸಾಮಗ್ರಿ]]> https://publictv.in/first-indian-c17-flight-with-relief-material-medicines-and-other-necessary-utilities-reaches-turkey/ Tue, 07 Feb 2023 09:35:11 +0000 https://publictv.in/?p=1028308

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028308 0 0 0
<![CDATA[ಅಕ್ರಮ ಹಣ ವರ್ಗಾವಣೆ ಕೇಸ್‌- ಸುಪ್ರೀಂನಿಂದ ರಾಣಾ ಅಯ್ಯೂಬ್‌ ಅರ್ಜಿ ವಜಾ]]> https://publictv.in/setback-for-rana-ayyub-as-supreme-court-dismisses-plea-against-summons-by-ghaziabad-court/ Tue, 07 Feb 2023 10:57:06 +0000 https://publictv.in/?p=1028310 ನವದೆಹಲಿ: ಗಾಜಿಯಾಬಾದ್ ನ್ಯಾಯಾಲಯದಲ್ಲಿ ತನ್ನ ವಿರುದ್ಧ ಜಾರಿ ನಿರ್ದೇಶನಾಲಯ (ED) ನಡೆಸುತ್ತಿರುವ ಪ್ರಕರಣವನ್ನು ಪ್ರಶ್ನಿಸಿ ಪತ್ರಕರ್ತೆ ರಾಣಾ ಅಯ್ಯೂಬ್ (Rana Ayyub) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ವಜಾಗೊಳಿಸಿದೆ.

ತನ್ನ ರಿಟ್ ಅರ್ಜಿಯಲ್ಲಿ ಅಯ್ಯೂಬ್ ಅವರು ಮುಂಬೈನಲ್ಲಿ ಅಕ್ರಮ ಹಣ ವರ್ಗಾವಣೆಯ(Money Laundering) ಅಪರಾಧ ನಡೆದಿರುವುದರಿಂದ ಗಾಜಿಯಾಬಾದ್‌ ನ್ಯಾಯವ್ಯಾಪ್ತಿಯಲ್ಲಿ ವಿಚಾರಣೆಗೆ ಬರುವುದಿಲ್ಲ. ಹೀಗಾಗಿ ವಿಚಾರಣೆ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾ. ವಿ ರಾಮಸುಬ್ರಮಣಿಯನ್ ಮತ್ತು ಜೆಬಿ ಪರ್ದಿವಾಲಾ ಅವರ ದ್ವಿಸದಸ್ಯ ಪೀಠ ಈ ಅರ್ಜಿಯನ್ನು ವಜಾಗೊಳಿಸಿದ್ದು ರಾಣಾ ಅಯ್ಯೂಬ್‌ಗೆ ಹಿನ್ನಡೆಯಾಗಿದೆ.

ಕಳೆದ ವರ್ಷ ನವೆಂಬರ್ 29 ರಂದು, ಗಾಜಿಯಾಬಾದ್‌ನ ವಿಶೇಷ ಪಿಎಂಎಲ್‌ಎ (PMLA) ನ್ಯಾಯಾಲಯವು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿತ್ತು. ಸಮನ್ಸ್ ಜಾರಿಗೊಳಿಸಿದ್ದನ್ನು ಪ್ರಶ್ನಿಸಿ ಅಯ್ಯೂಬ್‌ ಸುಪ್ರೀಂ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ್ದ ಸುಪ್ರೀಂ ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು. ಇದನ್ನೂ ಓದಿ: ಮತ್ತೆ ಪಾಕ್‌ನಿಂದ ದುರ್ಬುದ್ಧಿ - ಟರ್ಕಿಗೆ ಹೊರಟಿದ್ದ NDRF ವಿಮಾನಕ್ಕೆ ನಿರ್ಬಂಧ

SUPREME COURT

ಏನಿದು ಪ್ರಕರಣ? ಕೋವಿಡ್(Covid) ಪರಿಹಾರಕ್ಕಾಗಿ ಮೂರು ಅಭಿಯಾನಗಳಿಂದ 2.69 ಕೋಟಿ ರೂ. ಹಣವನ್ನು ಸಂಗ್ರಹಿಸಿ ಅದನ್ನು ವೈಯಕ್ತಿಕ ಖಾತೆಗೆ ವರ್ಗಾವಣೆ ಮಾಡಿ ಸಾರ್ವಜನಿಕರ ಹಣವನ್ನು ದುರುಪಯೋಗ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಪತ್ರಕರ್ತೆ ರಾಣಾ ಅಯ್ಯೂಬ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದೆ.

ಭಾರತೀಯ ದಂಡ ಸಂಹಿತೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಕಪ್ಪುಹಣ ಕಾಯ್ದೆಯ ವಿವಿಧ ಸೆಕ್ಷನ್‌ ಅಡಿ ಕೇಸ್‌ ದಾಖಲಿಸಿ ತನಿಖೆ ನಡೆಸಿದ ಇಡಿ ಗಾಜೀಯಾಬಾದ್‌ನಲ್ಲಿರುವ ಪಿಎಂಎಲ್‌ಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದೆ. ಒಟ್ಟು ಸಂಗ್ರಹವಾದ 2,69,44,680 ರೂ. ಹಣದಲ್ಲಿ ಕೇವಲ 29 ಲಕ್ಷ ರೂ. ಮಾತ್ರ ಪರಿಹಾರ ನಿಧಿಗೆ ಬಳಕೆಯಾಗಿದ್ದು ಉಳಿದ ಹಣ ಬಳಕೆಯಾಗಿಲ್ಲ ಎಂದು ಉಲ್ಲೇಖಿಸಿದೆ.

ವೃತ್ತಿಯಲ್ಲಿ ಪತ್ರಕರ್ತರಾಗಿರುವ ಅಯ್ಯೂಬ್ ಅವರು ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆಯ(FCRA) ಅಡಿಯಲ್ಲಿ ನೋಂದಣಿ ಮಾಡದೇ ವಿದೇಶದಿಂದ ದೇಣಿಗೆ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಸಂಗ್ರಹವಾದ ಹಣವನ್ನು ತಂದೆ ಮತ್ತು ಸಹೋದರಿಯ ಖಾತೆಗೆ ವರ್ಗಾವಣೆ ಮಾಡಿದ್ದಾರೆ. ಈ ಪೈಕಿ 50 ಲಕ್ಷ ರೂ. ಹಣವನ್ನು ಎಫ್‌ಡಿ ಇಟ್ಟರೆ, 50 ಲಕ್ಷ ರೂ. ಹಣವನ್ನು ಹೊಸದಾಗಿ ತೆರೆದ ಬ್ಯಾಂಕ್‌ ಖಾತೆಗೆ ವರ್ಗಾವಣೆ ಮಾಡಲಾಗಿದೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಪರಿಹಾರ ಕಾರ್ಯಕ್ಕೆ ಕೇವಲ 29 ಲಕ್ಷ ರೂಪಾಯಿ ಬಳಸಲಾಗಿದೆ. ಅಷ್ಟೇ ಅಲ್ಲದೇ ಪರಿಹಾರ ಕೆಲಸಕ್ಕೆ ಹೆಚ್ಚಿನ ವೆಚ್ಚ ಪಡೆಯಲು ಅಯ್ಯೂಬ್‌ ನಕಲಿ ಬಿಲ್‌ ಸಲ್ಲಿಸಿದ್ದಾರೆ ಎಂದು ಇಡಿ ಹೇಳಿದೆ.

ತನ್ನ ವೈಯಕ್ತಿಕ ವಿಮಾನ ಪ್ರಯಾಣದ ಟಿಕೆಟ್‌ ದರವನ್ನು ಪರಿಹಾರ ಕಾರ್ಯದ ವೆಚ್ಚಕ್ಕೆ ಅಯ್ಯೂಬ್‌ ಸೇರಿಸಿದ್ದಾರೆ. ಜನರಿಂದ ಹಣವನ್ನು ಸಂಗ್ರಹಿಸಿ ವಂಚನೆ ಮಾಡಲೆಂದೇ ರಾಣಾ ಅಯ್ಯೂಬ್‌ ದೇಣಿಗೆ ಸಂಗ್ರಹಿಸುವ ಕಾರ್ಯ ಆರಂಭಿಸಿದ್ದರು ಎಂದು ಇಡಿ ಆರೋಪಿಸಿದೆ.

ಆನ್‌ಲೈನ್ ಕ್ರೌಡ್‌ಫಂಡಿಂಗ್ ಪ್ಲಾಟ್‌ಫಾರ್ಮ್-‘ಕೆಟ್ಟೋ’ದಲ್ಲಿಏಪ್ರಿಲ್ 2020 ರಿಂದ ನಿಧಿ ಸಂಗ್ರಹ ಅಯ್ಯೂಬ್‌ ಅಭಿಯಾನವನ್ನು ಪ್ರಾರಂಭಿಸಿದ್ದರು. ಕೊಳೆಗೇರಿ ನಿವಾಸಿಗಳು ಮತ್ತು ರೈತರಿಗೆ ನಿಧಿ ಸಂಗ್ರಹಿಸಲು ಸಹಾಯ, ಅಸ್ಸಾಂ, ಬಿಹಾರ ಮತ್ತು ಮಹಾರಾಷ್ಟ್ರದಲ್ಲಿ ಪರಿಹಾರ ಕಾರ್ಯ, ಭಾರತದಲ್ಲಿ ಕೋವಿಡ್ 19 ನಿಂದ ಸಂತ್ರಸ್ತರಾದವರಿಗೆ ಸಹಾಯ ಮಾಡಲು ಅಯ್ಯೂಬ್‌ ನಿಧಿ ಸಂಗ್ರಹ ಮಾಡಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028310 0 0 0
<![CDATA[Turkey – Syria Earthquake- ಕಟ್ಟಡದ ಅವಶೇಷಗಳಡಿಯೇ ಮಗುವಿಗೆ ಜನ್ಮ ನೀಡಿ ಮಹಿಳೆ ಸಾವು]]> https://publictv.in/turkey-woman-miraculously-gives-birth-to-baby-under-rubble/ Tue, 07 Feb 2023 09:52:35 +0000 https://publictv.in/?p=1028319 ಅಂಕಾರ: ಟರ್ಕಿ (Turkey) ಮತ್ತು ಸಿರಿಯಾ (Syria) ಭಾರೀ ಭೂಕಂಪದಿಂದ ನಲುಗಿ ಹೋಗಿದೆ. ಸಾವಿರಾರು ಮಂದಿ ಸಾವನ್ನಪ್ಪಿದ್ದು, ಹಲವರು ಸಾವು- ನೋವಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಅಚ್ಚರಿಯ ಪ್ರಸಂಗವೊಂದು ನಡೆದಿದೆ.

ಹೌದು. ಕಟ್ಟಡದ ಅವಶೇಷಗಳಡಿ ಮಹಿಳೆಯೊಬ್ಬರು ಮಗುವಿನ ಜನ್ಮ ನೀಡಿದ್ದಾರೆ. ಮಗುವನ್ನು ರಕ್ಷಿಸಿದ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣ (Social Media) ದಲ್ಲಿ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ: Turkey – Syria Earthquakeː5 ಸಾವಿರಕ್ಕೇರಿದ ಸಾವಿನ ಸಂಖ್ಯೆ – ಟರ್ಕಿ ತಲುಪಿದ IAF C19 ವಿಮಾನ – ಭಾರತದ ನೆರವಿನ ಹಸ್ತ

ವೀಡಿಯೋದಲ್ಲಿ ವ್ಯಕ್ತಿಯೊಬ್ಬ ನವಜಾತ ಶಿಶುವನ್ನು ಎತ್ತಿಕೊಂಡು ಓಡುತ್ತಿರುವುದನ್ನು ನಾವು ಕಾಣಬಹುದಾಗಿದೆ. ಈ ವೀಡಿಯೊವನ್ನು ಸಿರಿಯಾದ ಅಲೆಪ್ಪೊದಲ್ಲಿ ಚಿತ್ರೀಕರಿಸಲಾಗಿದೆ ಎಂದು ವರದಿಯಾಗಿದೆ. ರಕ್ಷಿಸಲ್ಪಟ್ಟ ನಂತರ ನವಜಾತ ಗಂಡು ಶಿಶು (Boy Baby) ಬದುಕುಳಿದಿದೆ. ಆದರೆ ಅವಶೇಷಗಳ ಅಡಿಯಲ್ಲಿ ಜನ್ಮ ನೀಡಿದ ತಾಯಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಟರ್ಕಿ ಮತ್ತು ಸಿರಿಯಾದಲ್ಲಿ ಮೂರು ಬಾರಿ ಭೂಕಂಪ ಸಂಭವಿಸಿದ ನಂತರ, ಮಂಗಳವಾರ ಮುಂಜಾನೆ 5.9 ತೀವ್ರತೆಯ ಭೂಕಂಪ ವರದಿಯಾಗಿದೆ. ಯುರೋಪಿಯನ್ ಮೆಡಿಟರೇನಿಯನ್ ಸೀಸ್ಮಾಲಾಜಿಕಲ್ ಸೆಂಟರ್ (EMSC) ಪ್ರಕಾರ ಮಧ್ಯ ಟರ್ಕಿಯಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪವು 2 ಕಿಮೀ ಆಳದಲ್ಲಿದೆ ಎಂದು ಇಎಂಎಸ್‍ಸಿ ತಿಳಿಸಿದೆ. ಇದನ್ನೂ ಓದಿ: Turkey – Syria Earthquakeː ಸಾವಿನ ಸಂಖ್ಯೆ 4 ಸಾವಿರಕ್ಕೆ ಏರಿಕೆ, 15 ಸಾವಿರ ಮಂದಿಗೆ ಗಾಯ- 4,900 ಕಟ್ಟಡಗಳು ಧ್ವಂಸ

ಸೋಮವಾರ ಮುಂಜಾನೆ ದಕ್ಷಿಣ ಟರ್ಕಿ ಮತ್ತು ಉತ್ತರ ಸಿರಿಯಾದಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿದೆ. ಇದು 2,500ಕ್ಕೂ ಹೆಚ್ಚು ಜನರ ಹತ್ಯೆಗೆ ಕಾರಣವಾಯಿತು. ಟರ್ಕಿ ಸರ್ಕಾರದ ಪ್ರಕಾರ, ಕುಸಿದ ಕಟ್ಟಡಗಳ ಅವಶೇಷಗಳ ನಡುವೆ ರಕ್ಷಕರು ಬದುಕುಳಿದವರನ್ನು ಹುಡುಕುವುದನ್ನು ಮುಂದುವರಿಸಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ದೇಶವು ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿತು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028319 0 0 0
<![CDATA[ಮಾಲ್ಡೀವ್ಸ್‌ನಲ್ಲಿ ಮುಂದಿನ ವಾರ ಪ್ರಭಾಸ್- ಕೃತಿ ಸನೋನ್ ಎಂಗೇಜ್‌ಮೆಂಟ್]]> https://publictv.in/actress-kriti-sanon-and-prabhas-to-get-engaged-next-week-film-critic-umair-sandhu/ Tue, 07 Feb 2023 10:19:21 +0000 https://publictv.in/?p=1028332 ಬಾಲಿವುಡ್‌ನಲ್ಲಿ (Bollywood) ಈಗ ಮದುವೆ ವಾದ್ಯದ ಸೌಂಡ್ ಜೋರಾಗಿದೆ. ಇತ್ತೀಚಿಗೆ ಅಥಿಯಾ ಶೆಟ್ಟಿ (Athiya Shetty) ಮತ್ತು ರಾಹುಲ್ (Rahul) ಮದುವೆಯಾಗಿದ್ದರು. ಈಗ ಕಿಯಾರಾ- ಸಿದ್ಧಾರ್ಥ್ ಮದುವೆ ಸುದ್ದಿ ಬೆನ್ನಲ್ಲೇ ಮತ್ತೊಂದು ಸ್ಟಾರ್ ಜೋಡಿ ಏಂಗೇಜ್ ಆಗುವ ಸುದ್ದಿಯೊಂದು ಹರಿದಾಡುತ್ತಿದೆ.  ನಟ ಪ್ರಭಾಸ್ (Actor Prabhas) ಮತ್ತು ಕೃತಿ ಸನೋನ್ (Kriti Sanon) ನಿಶ್ಚಿತಾರ್ಥದ (Engagement) ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ.

ಸಾಕಷ್ಟು ಸಮಯದಿಂದ ಪ್ರಭಾಸ್ ಮತ್ತು ಕೃತಿ ಸನೋನ್ ಡೇಟಿಂಗ್ ಮಾಡ್ತಿದ್ದಾರೆ ಎಂದು ಹೇಳಲಾಗಿತ್ತು. `ಆದಿಪುರುಷ್' (Adipurush) ಸಿನಿಮಾ ಶೂಟಿಂಗ್ ವೇಳೆಯಲ್ಲಿ ಇಬ್ಬರಿಗೂ ಪ್ರೇಮಾಂಕುರವಾಗಿದೆ ಎಂದೇ ಸುದ್ದಿ ಹಬ್ಬಿತ್ತು. ಬಳಿಕ ಇದೆಲ್ಲಾ ಸುಳ್ಳು ಸುದ್ದಿ ಎಂದು ಈ ಜೋಡಿ ಸ್ಪಷ್ಟನೆ ನೀಡಿದ್ದರು. ಈಗ ಮತ್ತೆ ಈ ಜೋಡಿಯ ಬಗ್ಗೆ ಹೊಸ ಸುದ್ದಿ ಸಿಕ್ಕಿದೆ. ಇದನ್ನೂ ಓದಿ: ರಾಮ್ ಚರಣ್ ಅದೃಷ್ಟವನ್ನೇ ಬದಲಿಸಿದ ಆರ್.ಆರ್.ಆರ್ ಚಿತ್ರ

ಸಿನಿಮಾ ವಿಮರ್ಶಕ ಉಮೈರ್ ಸಂಧು `ಆದಿಪುರುಷ್' ಜೋಡಿ ಬಗ್ಗೆ ಟ್ವೀಟ್ ಮಾಡಿರೋದು ಸೋಷಿಯಲ್ ಮೀಡಿಯಾದಲ್ಲಿ ಈಗ ಸಂಚಲನ ಸೃಷ್ಟಿಸಿದೆ. ಪ್ರಭಾಸ್ ಮತ್ತು ಕೃತಿ ಮುಂದಿನ ವಾರ ಮಾಲ್ಡೀವ್ಸ್‌ನಲ್ಲಿ (Maldives) ಎಂಗೇಜ್‌ಮೆಂಟ್ ಮಾಡಿಕೊಳ್ಳಲಿದ್ದಾರೆ ಎಂದು ತಮ್ಮ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಈ ನಿಶ್ಚಿತಾರ್ಥದ ಸುದ್ದಿ ಬಗ್ಗೆ ಸ್ವತಃ ಪ್ರಭಾಸ್-ಕೃತಿಗೆ ತಿಳಿದಿಲ್ಲ ಎಂದು ನೆಟ್ಟಿಗರು ಉಮೈರ್ ಸಂಧು ಅವರ ಕಾಲೆಳೆದಿದ್ದಾರೆ. ಅಷ್ಟಕ್ಕೂ ಈ ಸುದ್ದಿ ನಿಜಾನಾ ಎಂಬುದುನ್ನ ಕಾದುನೋಡಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028332 0 0 0
<![CDATA[ರಾಖಿ ಸಾವಂತ್ ಪತಿ, ಮೈಸೂರು ಹುಡುಗ ಆದಿಲ್ ಪೊಲೀಸ್ ವಶಕ್ಕೆ]]> https://publictv.in/rakhi-sawants-husband-mysore-boy-adil-in-police-custody/ Tue, 07 Feb 2023 10:52:26 +0000 https://publictv.in/?p=1028340 ನಿನ್ನೆಯಷ್ಟೇ ಪತಿ ಆದಿಲ್ ಖಾನ್ ದುರಾನಿ ( Adil Khan) ವಿರುದ್ಧ ಪೊಲೀಸ್ (Police) ಠಾಣೆಯಲ್ಲಿ ದೂರು ದಾಖಲಿಸಿದ್ದರು ನಟಿ ರಾಖಿ ಸಾವಂತ್ (Rakhi Sawant). ಸಂಜೆ ರೆಸ್ಟೋರೆಂಟ್ ನಲ್ಲಿ ಆದಿಲ್ ಖಾನ್ ಜೊತೆ ಊಟ ಮಾಡುತ್ತಿದ್ದ ವಿಡಿಯೋವನ್ನೂ ಹಂಚಿಕೊಂಡಿದ್ದರು. ಆದಿಲ್ ನನ್ನ ಬಳಿ ಕ್ಷಮೆ ಕೇಳಲು ಬಂದಿದ್ದ, ನಾನು ಕ್ಷಮಿಸಲಿಲ್ಲ ಎಂಬ ಹೇಳಿಕೆ ನೀಡಿದ್ದರು. ಇವತ್ತು ಬೆಳಗ್ಗೆ ತನ್ನನ್ನು ಭೇಟಿ ಮಾಡಲು ಮನೆಗೆ ಬಂದಿದ್ದ ಆದಿಲ್ ನನ್ನು ಪೊಲೀಸರಿಗೆ ಹಿಡಿದುಕೊಟ್ಟಿದ್ದಾರೆ ರಾಖಿ. ಹಾಗಾಗಿ ಮೈಸೂರು ಹುಡುಗ ಆದಿಲ್ ಸದ್ಯ ಪೊಲೀಸ್ ವಶದಲ್ಲಿ ಇದ್ದಾನೆ.

ಮದುವೆ ವಿಷಯ ಬಹಿರಂಗ ಪಡಿಸಿ ಇನ್ನೂ ಎರಡು ತಿಂಗಳೂ ಕಳೆದಿಲ್ಲ. ಆಗಲೇ ಪತಿಯ ಮೇಲೆ ದಿನಕ್ಕೊಂದು ಆರೋಪ ಮಾಡಿ, ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲು ಮಾಡಿದ್ದರು ನಟಿ ರಾಖಿ ಸಾವಂತ್. ಹಲವು ದಿನಗಳ ಹಿಂದೆಯಷ್ಟೇ ಮೈಸೂರು (Mysore) ಹುಡುಗ ಆದಿಲ್ ಜೊತೆ ಮದುವೆ ಆಗಿರುವುದಾಗಿ ರಾಖಿ ಹೇಳಿಕೊಂಡಿದ್ದರು. ತಮ್ಮ ಮದುವೆಯಾಗಿ ಆರೇಳು ತಿಂಗಳು ಕಳೆದರೂ, ಆದಿಲ್ ಗಾಗಿ ಮದುವೆ ವಿಚಾರವನ್ನು ಮುಚ್ಚಿಟ್ಟಿದ್ದಾಗಿಯೂ ಅವರು ತಿಳಿಸಿದ್ದರು. ಇದನ್ನೂ ಓದಿ: ರಾಮ್ ಚರಣ್ ಅದೃಷ್ಟವನ್ನೇ ಬದಲಿಸಿದ ಆರ್.ಆರ್.ಆರ್ ಚಿತ್ರ

ರಾಖಿ ಸಾವಂತ್ ಮದುವೆ ವಿಚಾರವಾಗಿ ಹಾದಿರಂಪ ಬೀದಿ ರಂಪ ಮಾಡುತ್ತಿದ್ದಂತೆಯೇ ಆದಿಲ್ ಕೂಡ ಮದುವೆ ವಿಷಯವನ್ನು ಒಪ್ಪಿಕೊಂಡಿದ್ದ. ಕೆಲ ಕಾರಣಗಳಿಂದಾಗಿ ಅದನ್ನು ಬಹಿರಂಗ ಪಡಿಸಲು ಸಾಧ್ಯವಾಗಲಿಲ್ಲ ಎಂದೂ ಅವನು ತಿಳಿಸಿದ್ದ. ಇನ್ನೇನು ಮದುವೆ ವಿಚಾರ ಸುಖಾಂತ್ಯ ಕಾಣಲಿದೆ ಎನ್ನುವ ಹೊತ್ತಿನಲ್ಲಿ, ಆದಿಲ್ ನನ್ನನ್ನು ಬಿಟ್ಟು ಹೋಗುತ್ತಿದ್ದಾನೆ ಎನ್ನುವ ವಿಚಾರವನ್ನು ರಾಖಿ ಕಣ್ಣಿರಿಡುತ್ತಾ ಹೇಳಿದ್ದರು. ಇಬ್ಬರ ಮಧ್ಯ ಯಾವುದೂ ಸರಿಯಿಲ್ಲ ಎನ್ನುವುದನ್ನು ಹೇಳಿಕೊಂಡಿದ್ದರು.

ರಾಖಿ ತಮ್ಮ ಮರ್ಯಾದೆಯನ್ನು ತಗೆಯುತ್ತಿದ್ದಾರೆ ಎಂದು ಆದಿಲ್ ಆರೋಪಿಸಿದ್ದರು. ಹಾಗಾಗಿ ಪತ್ನಿಯಿಂದ ಅಂತರ ಕಾಪಾಡಿಕೊಂಡಿದ್ದೇನೆ ಎಂದೂ ಅವರು ತಿಳಿಸಿದ್ದರು. ಆದಿಲ್ ಉಲ್ಟಾ ಹೊಡೆಯುತ್ತಿದ್ದಂತೆಯೇ ರಾಖಿ ಮತ್ತೆ ಪತಿಯ ಮೇಲೆ ಆರೋಪಗಳ ಸುರಿಮಳೆ ಮಾಡಿದ್ದಾರೆ. ಆದಿಲ್ ಗೆ ಬೇರೆ ಹುಡುಗಿಯ ಜೊತೆ ಸಂಬಂಧವಿದೆ. ಆ ಹುಡುಗಿಗಾಗಿಯೇ ತಮ್ಮ ಮದುವೆಯನ್ನು ಮುಚ್ಚಿಟ್ಟಿದ್ದ ಎಂದು ಆರೋಪಿಸಿದ್ದಾರೆ.

ಈ ಇಬ್ಬರ ಜಗಳ ತಾರಕಕ್ಕೇರಿದೆ. ಒಬ್ಬರಿಗೊಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಇದೀಗ ಇಬ್ಬರ ಜಗಳ ಪೊಲೀಸ್ ಠಾಣೆ ಮೆಟ್ಟಿಲು ಏರಿದೆ. ಪತಿಯ ವಿರುದ್ಧ ರಾಖಿ ಸಾವಂತ್ ಮುಂಬೈನ ಓಶಿವಾರ್ ಠಾಣೆಗೆ ದೂರು ನೀಡಿದ್ದು, ತನಗೆ ಪತಿಯಿಂದ ಮೋಸ ಆಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ ರಾಖಿ. ಇದೀಗ ಪತಿಯನ್ನು ಅವರೇ ಪೊಲೀಸನವರಿಗೆ ಹಿಡಿದುಕೊಟ್ಟಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028340 0 0 0
<![CDATA[ಕೋಟ್ಯಧಿಪತಿಯನ್ನ ಮದುವೆ ಆಗಿದ್ದೀರಾ ಅನ್ನೋರಿಗೆ ಅದಿತಿ ಪ್ರಭುದೇವ ಖಡಕ್ ಉತ್ತರ]]> https://publictv.in/actress-aditi-prabhudeva-replies-to-negative-comment-on-her-personal-life/ Tue, 07 Feb 2023 11:15:52 +0000 https://publictv.in/?p=1028351 ಸ್ಯಾಂಡಲ್‌ವುಡ್ (Sandalwood) ನಟಿ ಅದಿತಿ ಪ್ರಭುದೇವ (Aditi Prabhudeva) ವೈವಾಹಿಕ ಬದುಕಿನ ಜೊತೆ ಸಿನಿಮಾಗಳಲ್ಲೂ ಬ್ಯುಸಿಯಾಗಿದ್ದಾರೆ. ಮದುವೆ ನಂತರ ಬ್ಯಾಕ್ ಟು ಬ್ಯಾಕ್ ಸಿನಿಮಾ ರಿಲೀಸ್‌ಗೆ ರೆಡಿಯಿದೆ. ಹೀಗಿರುವಾಗ ಸಿನಿಮಾ ಕಾರ್ಯಕ್ರಮವೊಂದರಲ್ಲಿ ತಮ್ಮ ವೈಯಕ್ತಿಕ ವಿಚಾರಗಳನ್ನ ಪ್ರಶ್ನೆ ಮಾಡುವವರಿಗೆ ಖಡಕ್ ಉತ್ತರ ನೀಡಿದ್ದಾರೆ.

ಶ್ಯಾನೆ ಟಾಪ್ ನಟಿ ಅದಿತಿ ಇತ್ತೀಚಿಗೆ ಯಶಸ್ (Yashas) ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆ ಬಳಿಕ 'Once Upon A Time In Jamaligudda' ಸಿನಿಮಾ ಮೂಲಕ ಮೋಡಿದ್ದರು. ಇನ್ನೂ ಅದಿತಿ ನಟನೆಯ ಸಾಕಷ್ಟು ಸಿನಿಮಾಗಳು ರಿಲೀಸ್‌ಗೆ ರೆಡಿಯಿದೆ. ಕೋಟ್ಯಧಿಪತಿ ಯುವಕನ ಕೈಹಿಡಿದಿದ್ದೀರಾ ಅನ್ನೋರಿಗೆ ನಟಿ ತಿರುಗೇಟು ನೀಡಿದ್ದಾರೆ.

 
View this post on Instagram
 

A post shared by ADITI PRABHUDEVA (@aditiprabhudeva)

ನನ್ನ ಯೂಟ್ಯೂಬ್‌ನಲ್ಲಿ ಕೆಲವರು ಕಾಮೆಂಟ್ ಮಾಡಿದ್ದರು ನೀವು ರೈತನ ಮದುವೆ ಆಗುತ್ತೀನಿ ಎಂದು ಕೋಟ್ಯಧಿಪತಿಯನ್ನ ಮದುವೆ ಆಗಿದ್ದೀರಾ ಅನ್ನೋರಿದ್ದಾರೆ. ಅವರಿಗೆ ನನ್ನ ಉತ್ತರ ಏನೆಂದರೆ ಇದೆಲ್ಲಾ ನಿಮಗೆ ಯಾರು ಹೇಳಿದ್ದರು ನೀವು ಬಂದು ನೋಡಿದ್ದೀರಾ. ಏನೇ ಇದ್ದರೂ ಅದು ಅವರ ಬದುಕು. ನಮ್ಮ ಅಪ್ಪ ಇಷ್ಟು ಮಾಡಿದ್ದಾರೆ ಅದನ್ನು ಹೊಡ್ಕೊಂಡು ಚೆನ್ನಾಗಿ ತಿಂದು ಬಿಡುತ್ತೀನಿ ನನ್ನ ಗಂಡ ಮಾಡಿದ್ದಾನೆ ಅದನ್ನು ಹೊಡ್ಕೊಂಡು ತಿಂದು ಬಿಡುತ್ತೀನಿ ಅನ್ನೋ ವ್ಯಕ್ತಿ ನಾನಲ್ಲ. ಇದನ್ನೂ ಓದಿ: ರಾಖಿ ಸಾವಂತ್ ಪತಿ, ಮೈಸೂರು ಹುಡುಗ ಆದಿಲ್ ಪೊಲೀಸ್ ವಶಕ್ಕೆ

ನನಗೆ ನನ್ನ ಅಸ್ತಿತ್ವ ತುಂಬಾ ಮುಖ್ಯವಾಗುತ್ತದೆ ಯಾರ ಮೇಲೆ ಕೂಡ ಡಿಪೆಂಡ್ ಆಗಬಾರದು ಯಾರಿಗೂ ಭಾರ ಆಗಬಾರದು ಎಷ್ಟು ಆಗುತ್ತೆ ಅಷ್ಟು ದುಡಿಯಬೇಕು. ಒಳ್ಳೆಯ ಬ್ಯಾನರ್ ಸಿನಿಮಾ ಸಿಗಬೇಕು ಒಳ್ಳೆಯ ಕಥೆ ಇರಬೇಕು ನನ್ನ ಪಾತ್ರಕ್ಕೆ ಎಷ್ಟು ಪ್ರಾಮುಖ್ಯತೆ ಇರುತ್ತದೆ ಇದೆಲ್ಲಾ ನೋಡಿಕೊಂಡು ಕಥೆ ಒಪ್ಪಿಕೊಳ್ಳುವೆ. ಕನ್ನಡ ಚಿತ್ರರಂಗಕ್ಕೆ ಸಾಯುವವರೆಗೂ ಋಣಿಯಾಗಿರುವೆ. ಅಯ್ಯೋ ಲೈಫ್ ಹಾಗೆ ಹೀಗೆ ಅನ್ನೋ ಆತಂಕ ಇಲ್ಲ ಮೈಂಡ್ ಫ್ರೀ ಆಗಿದೆ ಎಂದು ಅದಿತಿ ರಿಯಾಕ್ಟ್ ಮಾಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028351 0 0 0
<![CDATA[13ರ ಬಾಲಕಿಗೆ 114 ಬಾರಿ ಇರಿದು ಕೊಂದ ಸಹಪಾಠಿ ತಪ್ಪೊಪ್ಪಿಗೆ]]> https://publictv.in/us-teen-pleads-guilty-to-murdering-classmate-by-stabbing-her-114-times/ Tue, 07 Feb 2023 11:05:10 +0000 https://publictv.in/?p=1028365 ನ್ಯೂಯಾರ್ಕ್: ಅಮೆರಿಕದಲ್ಲಿ (America) 13 ವರ್ಷ ವಯಸ್ಸಿನ ಬಾಲಕಿಗೆ ಚಾಕುವಿನಿಂದ 114 ಬಾರಿ ಇರಿದು ಕೊಲೆ ಮಾಡಿದ್ದ ಬಾಲಕ ತನ್ನ ಅಪರಾಧ ಕೃತ್ಯದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ.

ಜ್ಯಾಕ್ಸನ್‌ವಿಲ್ಲೆಯ ಶಾಂತ ಉಪನಗರದಲ್ಲಿ 2021ರಲ್ಲಿ ಟ್ರಿಸ್ಟಿನ್‌ ಬೈಲಿ ಎಂಬ ಬಾಲಕಿಗೆ 114 ಬಾರಿ ಇರಿದು ಐಡೆನ್‌ ಫ್ಯೂಸಿ ಹೆಸರಿನ ಬಾಲಕ ಹತ್ಯೆ ಮಾಡಿದ್ದ. ನಂತರ ಆಕೆಯ ದೇಹವನ್ನು ನೆರೆಯ ಅರಣ್ಯ ಪ್ರದೇಶದಲ್ಲಿ ಎಸೆದಿದ್ದ. ಇದನ್ನೂ ಓದಿ: ಮತ್ತೆ ಪಾಕ್‌ನಿಂದ ದುರ್ಬುದ್ಧಿ – ಟರ್ಕಿಗೆ ಹೊರಟಿದ್ದ NDRF ವಿಮಾನಕ್ಕೆ ನಿರ್ಬಂಧ

ನಂತರ ಆತನನ್ನು ಪೊಲೀಸರು ಬಂಧಿಸಿದ್ದರು. ಕೋರ್ಟ್‌ಗೆ ಹಾಜರುಪಡಿಸಿದ್ದ ವೇಳೆ ಆರೋಪಿ ಬಾಲಕ ತಪ್ಪೊಪ್ಪಿಕೊಂಡಿದ್ದಾನೆ. ನ್ಯಾಯಾಲಯಕ್ಕೆ ನೀಡಿದ ಸಂಕ್ಷಿಪ್ತ ಹೇಳಿಕೆಯಲ್ಲಿ, ನಾನು ತಪ್ಪಿತಸ್ಥನೆಂದು ಹೇಳಲು ಬಯಸುತ್ತೇನೆ. ಬೈಲಿ ಕುಟುಂಬ ಮತ್ತು ನನ್ನ ಕುಟುಂಬದವರಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ತಪ್ಪೊಪ್ಪಿಕೊಂಡಿದ್ದಾನೆ.

ಟ್ರಿಸ್ಟಿನ್‌ ಬೈಲಿ ಮತ್ತು ಐಡೆನ್‌ ಫ್ಯೂಸಿ ಇಬ್ಬರೂ ಒಟ್ಟಿಗೆ ಓದುತ್ತಿದ್ದರು. ಹತ್ಯೆಗೆ ಮುಂಚಿನ ತಿಂಗಳುಗಳಲ್ಲಿ ಹಿಂಸಾಚಾರ ಮತ್ತು ಕೊಲೆಯ ಬಗ್ಗೆ ಫ್ಯೂಸಿ ಕಲ್ಪನೆ ಮಾಡಿಕೊಳ್ಳುತ್ತಿದ್ದ. ಆತ ಆಗಾಗ್ಗೆ ಬಿಡಿಸುತ್ತಿದ್ದ ರೇಖಾಚಿತ್ರಗಳಲ್ಲಿ ಛಿದ್ರಗೊಂಡ ದೇಹಗಳನ್ನು ಚಿತ್ರಿಸುತ್ತಿದ್ದ ಎಂಬ ಮಾಹಿತಿ ವಿಚಾರಣೆ ವೇಳೆ ತಿಳಿದುಬಂದಿದೆ. ಇದನ್ನೂ ಓದಿ: Turkey – Syria Earthquake- ಕಟ್ಟಡದ ಅವಶೇಷಗಳಡಿಯೇ ಮಗುವಿಗೆ ಜನ್ಮ ನೀಡಿ ಮಹಿಳೆ ಸಾವು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028365 0 0 0
<![CDATA[ಮನೆ ಮುಂದೆ ಮಲಗಿದವರ ಮೇಲೆ ಹುಚ್ಚು ನಾಯಿ ದಾಳಿ - 25ಕ್ಕೂ ಅಧಿಕ ಜನ ಆಸ್ಪತ್ರೆ ದಾಖಲು]]> https://publictv.in/dog-attacked-in-bellary-more-than-25-people-admitted-to-the-hospital/ Tue, 07 Feb 2023 10:54:59 +0000 https://publictv.in/?p=1028368 ಬಳ್ಳಾರಿ: ನಗರದಲ್ಲಿ ಕಳೆದ 2 ತಿಂಗಳ ಹಿಂದೆ ಅಷ್ಟೇ ನಾಯಿ ಕಡಿತಕ್ಕೆ (Dog Bite) ಇಬ್ಬರು ಅಮಾಯಕ ಬಾಲಕರು ಬಲಿಯಾಗಿದ್ದರು. ಘಟನೆ ಮಾಸುವ ಮುನ್ನವೇ ಮತ್ತೊಂದು ಹುಚ್ಚು ನಾಯಿ ದಾಳಿ ಘಟನೆ ವರದಿಯಾಗಿದೆ.

ರಾತ್ರಿ ತಮ್ಮ ಮನೆ ಮುಂದೆ ಮಲಗಿದ್ದವರ ಮೇಲೆ ನಾಯಿ ದಾಳಿ ಮಾಡಿದ್ದು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ 2 ತಿಂಗಳ ಹಿಂದೆ ಬಳ್ಳಾರಿ (Bellary) ಬಾದನಟ್ಟಿ ಗ್ರಾಮದಲ್ಲಿ ಇಬ್ಬರು ಮಕ್ಕಳ ಮೇಲೆ ನಾಯಿ ದಾಳಿ ಮಾಡಿದ್ದು, ಇದರಿಂದ ಇಬ್ಬರು ಮಕ್ಕಳು ಅಸುನೀಗಿದ್ದರು. ಈಗ ಮತ್ತೆ ನಾಯಿ ದಾಳಿಯಿಂದಾಗಿ ಬಳ್ಳಾರಿಯ ಜನತೆ ಬೆಚ್ಚಿ ಬಿದ್ದಿದೆ. ಮಂಗಳವಾರ ಮುಂಜಾನೆ ಬಳ್ಳಾರಿಯ ಕೌಲ್ ಬಜಾರ್ ವ್ಯಾಪ್ತಿಯ ವಾರ್ಡ್ ನಂಬರ್ 30 ರಲ್ಲಿ ವಟ್ಟಲಗೇರಿ ಏರಿಯಾದಲ್ಲಿ ನಾಯಿ ದಾಳಿ ಮಾಡಿದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಹುಚ್ಚು ನಾಯಿ ದಾಳಿ ಮಾಡಿದ್ದು, 25 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮನೆ ಮುಂದೆ ರಾತ್ರಿ ಮಲಗಿದ್ದ ಜನರ ಮೇಲೆ ನಾಯಿ ದಾಳಿ ಮಾಡಿದ್ದು, 6 ಮಹಿಳೆಯರು 7 ಮಕ್ಕಳು ಸೇರಿದಂತೆ ಒಟ್ಟು 25 ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದೆ. ನಾಯಿ ಕಡಿತದ ಬಳಿಕ ಬಳ್ಳಾರಿ ಜಿಲ್ಲೆ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ನಾಯಿ ದಾಳಿಗೊಳಗಾದ ಜನರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಬೀದಿ ನಾಯಿ ಹಾವಳಿ ನಿಯಂತ್ರಣಕ್ಕೆ ಸರ್ಕಾರದಿಂದ ಮಹತ್ವದ ನಿರ್ಧಾರ

ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಬ್ಬರು ಮಕ್ಕಳಿಗೆ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 21 ಜನರಿಗೆ ವಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಂದಾಜಿನ ಪ್ರಕಾರ ಬಳ್ಳಾರಿಯಲ್ಲಿ ಸುಮಾರು 10,000ಕ್ಕೂ ಅಧಿಕ ಬೀದಿ ನಾಯಿಗಳಿವೆ. ನಾಯಿಗಳ ಸಂತಾನ ತಡೆಗಟ್ಟಲು ಬಳ್ಳಾರಿ ಮಹಾನಗರ ಪಾಲಿಕೆ ವಿಫಲವಾಗಿದೆ. ಇದನ್ನೂ ಓದಿ: Turkey – Syria Earthquake- ಕಟ್ಟಡದ ಅವಶೇಷಗಳಡಿಯೇ ಮಗುವಿಗೆ ಜನ್ಮ ನೀಡಿ ಮಹಿಳೆ ಸಾವು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028368 0 0 0
<![CDATA[ಅದಾನಿಗಾಗಿ ಮೋದಿ ಸರ್ಕಾರ ನಿಯಮವನ್ನೇ ಬದಲಾಯಿಸಿದೆ: ರಾಹುಲ್ ಕಿಡಿ]]> https://publictv.in/rules-bent-to-benefit-gautam-adani-rahul-gandi-slams-bjp-government/ Tue, 07 Feb 2023 11:12:05 +0000 https://publictv.in/?p=1028378 ನವದೆಹಲಿ: ದೇಶಾದ್ಯಂತ ಒಂದೇ ಒಂದು ಹೆಸರು ಕೇಳಿಬರುತ್ತಿದೆ. ಅದು ಅದಾನಿ.. ಅದಾನಿ.. ಅದಾನಿ. ತಮಿಳುನಾಡು (TamilNadu), ಕೇರಳದಿಂದ ಹಿಮಾಚಲ ಪ್ರದೇಶದವರೆಗೂ ಅದಾನಿ (Gautam Adani) ಹೆಸರು ಕೇಳಿಬರುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ (Rahul Gandhi) ಹೇಳಿದ್ದಾರೆ.

ಮಂಗಳವಾರ ಲೋಕಸಭೆಯಲ್ಲಿ (Lok Sabha) ಮಾತನಾಡಿದ ಅವರು, ಉದ್ಯಮಿ ಗೌತಮ್ ಅದಾನಿ ಲಾಭ ಪಡೆಯಲು ಮೋದಿ ಸರ್ಕಾರ (Modi Government) ವ್ಯಾಪಾರ ನಿಯಮಗಳನ್ನ ಬದಲಾಯಿಸುತ್ತಿದೆ. ಅದಾನಿಗೆ ಅನುಕೂಲವಾಗುವಂತೆ ನಿಯಮಗಳನ್ನ ರೂಪಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಅದಾನಿ ವಿರುದ್ಧ ತನಿಖೆಗೆ ಆಗ್ರಹಿಸಿ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರತಿಭಟನೆ

ವಿಮಾನ ನಿಲ್ದಾಣಗಳ (Airport) ಬಗ್ಗೆ ಪೂರ್ವಾನುಭವ ಹೊಂದಿರದ ಯಾವುದೇ ವ್ಯಕ್ತಿ, ವಿಮಾನ ನಿಲ್ದಾಣಗಳ ಅಭಿವೃದ್ಧಿಯಲ್ಲಿ ತನ್ನನ್ನು ತೊಡಗಿಸಿಕೊಳ್ಳುವಂತಿಲ್ಲ ಎಂಬ ನಿಯಮವಿದೆ. ಆದರೆ ಬಿಜೆಪಿ ನೇತೃತ್ವದ ಭಾರತ ಸರ್ಕಾರ (Government Of India) ಈ ನಿಯಮ ಬದಲಾಯಿಸಿ ಅದಾನಿ ಒಡೆತನಕ್ಕೆ 6 ವಿಮಾನ ನಿಲ್ದಾಣಗಳನ್ನ ನೀಡಿದೆ. ಇದರಿಂದ 2014ರಲ್ಲಿ ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 609ನೇ ಸ್ಥಾನದಲ್ಲಿದ್ದ ಅದಾನಿ ನಂತರ ಮ್ಯಾಜಿಕ್ ಮಾಡಿ 2ನೇ ಸ್ಥಾನಕ್ಕೇರಿದರು ಎಂದು ಆರೋಪಿಸಿದ್ದಾರೆ.

ಅದಾನಿ ಈಗ 8 ರಿಂದ 10 ಕ್ಷೇತ್ರಗಳಲ್ಲಿದ್ದಾರೆ. 2014ರಿಂದ 2022ರ ನಡುವೆ 8 ಶತಕೋಟಿ ಡಾಲರ್ ಸಂಪತ್ತು ಹೊಂದಿದ್ದ ಅವರು ಈಗ 140 ಶತಕೋಟಿ ಡಾಲರ್‌ನಷ್ಟು ಸಂಪತ್ತು ತಲುಪಿದ್ದು ಹೇಗೆ? ಎಂದು ಸಾಕಷ್ಟು ಯುವಕರು ನಮ್ಮನ್ನು ಕೇಳಿದ್ದಾರೆ. ಇದಕ್ಕೆ ಏನು ಉತ್ತರ ನೀಡಲು ಸಾಧ್ಯ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಕೇಸ್‌- ಸುಪ್ರೀಂನಿಂದ ರಾಣಾ ಅಯ್ಯುಬ್‌ ಅರ್ಜಿ ವಜಾ

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅದಾನಿ ನಡುವಿನ ಸಂಬಂಧ ಕುರಿತು ಮಾತನಾಡಿದ ರಾಗಾ, ನರೇಂದ್ರ ಮೋದಿ ಗುಜರಾತ್ ಸಿಎಂ ಆಗಿದ್ದಾಗಿನಿಂದಲೂ ಅದಾನಿ ಜೊತೆಗೆ ಸಂಪರ್ಕ ಹೊಂದಿದ್ದಾರೆ. ಆಗ ಅದಾನಿ ಗುಜರಾತ್ (Gujarat) ಪುನರುತ್ಥಾನ ಪರಿಕಲ್ಪನೆಗೆ ಮೋದಿಗೆ ಸಹಾಯ ಮಾಡಿದ್ದರು. ನರೇಂದ್ರ ಮೋದಿ ಪ್ರಧಾನಿಯಾಗಿ ದೆಹಲಿ ತಲುಪಿದಾಗ ನಿಜವಾದ ಮ್ಯಾಜಿಕ್ ಪ್ರಾರಂಭವಾಯಿತು ಎಂದು ಟೀಕಿಸಿದ್ದಾರೆ.

ಪ್ರಧಾನಿ ಮೋದಿಗೆ ಅದಾನಿ ಎಷ್ಟು ಹಣ ನೀಡಿದ್ದಾರೆ? ಮೋದಿಯೊಂದಿಗೆ ಅದಾನಿಯೊಂದಿಗೆ ಎಷ್ಟು ಬಾರಿ ವಿದೇಶಿ ಪ್ರವಾಸ ಮಾಡಿದ್ದಾರೆ? ನೀವು ವಿದೇಶಕ್ಕೆ ಬಂದಾಗ ಎಷ್ಟು ಬಾರಿ ಅಲ್ಲಿ ನಿಮ್ಮ ಜೊತೆ ಕೂಡಿಕೊಂಡಿದ್ದಾರೆ? ನಿಮ್ಮ ಭೇಟಿಯ ನಂತರ ಎಷ್ಟು ಬಾರಿ ವಿದೇಶಗಳಲ್ಲಿ ಒಪ್ಪಂದ ಮಾಡಿಕೊಂಡಿದ್ದಾರೆ? ಕಳೆದ 20 ವರ್ಷಗಳಲ್ಲಿ ಅದಾನಿ ಬಿಜೆಪಿಗೆ ಅದಾನಿ ಎಷ್ಟು ಹಣ ನೀಡಿದ್ದಾರೆ? ಎಂದು ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028378 0 0 0
<![CDATA[ಪ್ರಾಣ ಹೋದರೂ ಸರಿ, ಅಧಿಕಾರಕ್ಕೆ ಬಂದ ದಿನವೇ 2 ಯೋಜನೆ ಜಾರಿಗೆ: ಸಿದ್ದು ಆಶ್ವಾಸನೆ]]> https://publictv.in/2-plans-were-implemented-on-the-day-of-coming-to-power-says-siddaramaiah/ Tue, 07 Feb 2023 11:43:24 +0000 https://publictv.in/?p=1028392 - ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ - ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ರೂ.

ಕಲಬುರಗಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Assembly Election) ಗೆದ್ದು, ಅಧಿಕಾರಕ್ಕೆ ಬಂದ ದಿನವೇ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ (Free Electricity), ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ 2,000 ರೂ. ಹಣ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆಶ್ವಾಸನೆ ನೀಡಿದರು.

ಜಿಲ್ಲೆಯ ಆಳಂದ ತಾಲೂಕಿನಲ್ಲಿ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಾಣ ಹೋದರೂ ಈ 2 ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರ ನಾ ಖಾವುಂಗಾ, ಖಾನೆ ದುಂಗಾ ಎಂಬ ಹೇಳಿಕೆಗೆ ವ್ಯಂಗ್ಯವಾಡಿದ ಅವರು, ರಾಜ್ಯದಲ್ಲಿ ಎಲ್ಲೆಡೆ 40 ಪರ್ಸೆಂಟ್ ದಂಧೆ ನಡೆದಿದೆ. ಶಾಸಕರಿಗೆ 4 ಪರ್ಸೆಂಟ್, ಸಂಸದರಿಗೆ 40 ಪರ್ಸೆಂಟ್, ಉಳಿದವರಿಗೆ 20 ಪರ್ಸೆಂಟ್ ಮಾತ್ರ. ಇದರಲ್ಲಿ ಕೆಲಸ ಮಾಡುವುದಕ್ಕೆ ಆಗುತ್ತದೆಯಾ ಎಂದು ಪ್ರಶ್ನಿಸಿದರು.

ಕಮಿಷನ್ ಸರ್ಕಾರದಲ್ಲಿ ಅಲಿ ಬಾಬಾ ಚಾಲಿಸ್ ಚೋರ್ ಇದ್ದಾರೆ. ಇಂತಹ ಲೂಟಿ ಹೊಡೆಯುವ ಸರ್ಕಾರವನ್ನು ನಾವು ಅಧಿಕಾರದಿಂದ ದೂರವಿಡಬೇಕಾಗಿದೆ. ಇವರ ಆಡಳಿತದಲ್ಲಿ ಅಚ್ಚೆ ದಿನ್ ಬಂದಿಲ್ಲ. ಬದಲಾಗಿ ಪ್ರತಿಯೊಂದರ ಬೆಲೆಗಳು ಗಗನಕ್ಕೆ ಏರಿವೆ. ಹಾಲು, ಮೊಸರು, ಮಜ್ಜಿಗೆ, ತುಪ್ಪಕ್ಕೆ ಶೂನ್ಯ ತೆರಿಗೆ ಇತ್ತು. ಆದರೆ ಇದೀಗ ಎಲ್ಲದಕ್ಕೂ ತೆರಿಗೆ ಹಾಕಿ ಬಡವರ ರಕ್ತ ಹೀರುವ ಮೂಲಕ ಹಾಗೂ ರೈತರ ಮನೆ ಹಾಳು ಮಾಡಿದ್ದಾರೆ ಎಂದು ಗುಡುಗಿದರು. ಇದನ್ನೂ ಓದಿ: ಪ್ರಹ್ಲಾದ್‌ ಜೋಶಿ ಪಾರ್ಥೇನಿಯಂ ಇದ್ದಂತೆ – ಹೆಚ್‌ಡಿಕೆ ಟೀಕೆ

ಕೋಮುವಾದಿ ಸರ್ಕಾರ ದೂರವಿಡುವುದಕ್ಕೆ ನಾವು ಈ ಹಿಂದೆ ಜೆಡಿಎಸ್ ಜೊತೆಗೆ ಕೈ ಜೋಡಿಸಿದ್ದೆವು. 2018ರಲ್ಲಿ ಬಿಜೆಪಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನ ಪಡೆದಿತ್ತು. ರಾಜ್ಯಪಾಲರು ಸರ್ಕಾರ ರಚನೆ ಮಾಡಲು ಯಡಿಯೂರಪ್ಪ ಅವರನ್ನು ಕರೆದರು. ಯಡಿಯೂರಪ್ಪ ಬಹುಮತ ಸಾಬೀತು ಮಾಡುವುದಕ್ಕೆ ಆಗದೆ, 3 ದಿನಕ್ಕೆ ಅಧಿಕಾರ ಕಳೆದುಕೊಂಡರು. ಕೇವಲ 37 ಸೀಟು ಹೊಂದಿದ್ದ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದೆವು. ಆದರೆ ಕುಮಾರಸ್ವಾಮಿ 1 ವರ್ಷ 2 ತಿಂಗಳಿಗೆ ಸರ್ಕಾರ ಕಳೆದುಕೊಂಡರು.

ಕುಮಾರಸ್ವಾಮಿ ಶಾಸಕ, ಮಂತ್ರಿಗಳಿಗೆ ಭೇಟಿ ಮಾಡಿದ್ದರೆ, ಸರ್ಕಾರ ಕಳೆದುಕೊಳ್ಳುತ್ತಿರಲಿಲ್ಲ. ಬದಲಾಗಿ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಕುಳಿತು ಬಿಟ್ಟರು. ಕೊಟ್ಟ ಕುದುರೆಯನ್ನು ಏರದವನು ವೀರನು ಅಲ್ಲ, ಶೂರನು ಅಲ್ಲ. ಹೀಗಾಗಿ ಕುಮಾರಸ್ವಾಮಿ ಅಧಿಕಾರ ಕಳೆದುಕೊಂಡು, ಬಿಜೆಪಿ ಅಧಿಕಾರಕ್ಕೆ ಬರುವ ಹಾಗೇ ಮಾಡಿದರು ಎಂದು ದೂರಿದರು. ಇದನ್ನೂ ಓದಿ: ಪ್ರಹ್ಲಾದ್ ಜೋಶಿ ಯಾಕೆ ಸಿಎಂ ಆಗಬಾರದು?- ಹೆಚ್‍ಡಿಕೆ ಹೇಳಿಕೆಗೆ ರೇಣುಕಾಚಾರ್ಯ ತಿರುಗೇಟು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028392 0 0 0
<![CDATA[ಬೆಂಗಳೂರು ಗ್ರಾಮಾಂತರ, ತುಮಕೂರಲ್ಲಿ‌ ಮೋದಿ ಹವಾ; ಬಯಲು ಸೀಮೆಯಲ್ಲಿ 12+ ಸೀಟ್ ಗೆಲ್ಲಲು ಬಿಜೆಪಿ ಟಾರ್ಗೆಟ್]]> https://publictv.in/narendra-modi-mania-in-bengaluru-rural-and-tumakuru/ Tue, 07 Feb 2023 11:49:07 +0000 https://publictv.in/?p=1028397 ಬೆಂಗಳೂರು: ರಾಜ್ಯದಲ್ಲಿ ಕಳೆದ ವರ್ಷ ಆರಂಭವಾದ ಮೋದಿ (Narendra Modi) ಬ್ರ್ಯಾಂಡ್ ಅಸ್ತ್ರ ಪ್ರಯೋಗ ಯಶಸ್ವಿಯಾಗಿ ಮುಂದುವರಿದಿದೆ. ಪ್ರತಿ ಬಾರಿಯೂ ಒಂದೊಂದು ವಿಭಾಗವಾರು ಜಿಲ್ಲೆಗಳನ್ನೇ ಫೋಕಸ್ ಮಾಡಿಕೊಂಡು ಬರುತ್ತಿರುವ ಪ್ರಧಾನಿ ಮೋದಿಯವರ ಈ ಬಾರಿಯ ಚಿತ್ತ ನೆಟ್ಟಿದ್ದು ಬಯಲು ಸೀಮೆ ಜಿಲ್ಲೆಗಳ ಮೇಲೆ.

ಸೋಮವಾರ ಬೆಂಗಳೂರು ಗ್ರಾಮಾಂತರ (Bengaluru Rural) ಹಾಗೂ ತುಮಕೂರು (Tumakuru) ಜಿಲ್ಲೆಗಳಲ್ಲಿ ಮೋದಿ ಅಬ್ಬರ ಜೋರಾಗಿಯೇ ಇತ್ತು. ಬಯಲು ಸೀಮೆಯ 2 ಜಿಲ್ಲೆಗಳಿಗೆ ಭೇಟಿ ನೀಡುವ ಮೂಲಕ 4 ಜಿಲ್ಲೆಗಳ ಮೇಲೆ ಫೋಕಸ್ ಮಾಡಿದ್ದರು ಪ್ರಧಾನಿ ಮೋದಿ. ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಗಳಲ್ಲಿ ಆದ ಮೋದಿ ಮೋಡಿ, ಪಕ್ಕದ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಮೇಲೂ ಪ್ರಭಾವ ಬೀರಿದೆ ಎಂದು ವ್ಯಾಖ್ಯಾನಿಸಲಾಗಿದೆ. ಇದನ್ನೂ ಓದಿ: ಪ್ರಹ್ಲಾದ್‌ ಜೋಶಿ ಪಾರ್ಥೇನಿಯಂ ಇದ್ದಂತೆ – ಹೆಚ್‌ಡಿಕೆ ಟೀಕೆ

ಬಯಲು ಸೀಮೆ ಜಿಲ್ಲೆಗಳಲ್ಲಿ ಪ್ರಧಾನಿ ಮೋದಿಯವರು ತಮ್ಮ ಭಾಷಣದ ಮೂಲಕ ಮೋಡಿ ಮಾಡಿದ್ರು. ಕೇಂದ್ರ ಬಜೆಟ್ ಬಗ್ಗೆ ಸುದೀರ್ಘವಾಗಿ ಮಾತಾಡಿದ ಪ್ರಧಾನಿ, ಕರ್ನಾಟಕದ ಕಸುಬುದಾರ ವರ್ಗದವರು, ರೈತ ಸಮಯದಾಯ, ಶ್ರಮಿಕರು, ಮಹಿಳೆಯರಿಗೆ ಹೇಗೆ ಅನುಕೂಲಕರವಾಗಿದೆ ಎಂದು ವಿವರಿಸಿದರು. ತಮ್ಮ ಭಾಷಣದುದ್ದಕ್ಕೂ ಅಭಿವೃದ್ಧಿ ಮಂತ್ರದ ಜಪ ಪಠಿಸಿದರು.

ಇದೀಗ ಪ್ರಧಾನಿ ಮೋದಿಯವರ ಈ ಭರವಸೆದಾಯಕ ಭಾಷಣದೊಳಗೆ ಲಾಭದ ಬೆಳೆ ತೆಗೆಯಲು ಬಿಜೆಪಿ ಪ್ಲ್ಯಾನ್ ಮಾಡಿದೆ. ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ 12ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಟಾರ್ಗೆಟ್ ಅನ್ನು ಬಿಜೆಪಿ ನಾಯಕರು ಹಾಕಿಕೊಂಡಿದ್ದಾರೆ. ನಾಲ್ಕು ಜಿಲ್ಲೆಗಳಲ್ಲೂ ಒಟ್ಟು 26 ವಿಧಾನಸಭೆ ಕ್ಷೇತ್ರಗಳಿವೆ. ಈ ಕ್ಷೇತ್ರಗಳಲ್ಲಿ ಬಿಜೆಪಿ ಸಂಘಟನೆ, ಸ್ಥಳೀಯ ನಾಯಕತ್ವಕ್ಕೆ ಒತ್ತು ಕೊಡಲಾಗ್ತಿದೆ. ಈಗ ಮೋದಿಯವರಿಂದಾಗಿ ಪಕ್ಷದ ಕಾರ್ಯಕರ್ತರಲ್ಲೂ ಹುಮ್ಮಸ್ಸು ಹೆಚ್ಚಾಗಿದೆ. ಹೀಗಾಗಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸಿಕೊಂಡು 26 ಕ್ಷೇತ್ರಗಳ ಪೈಕಿ 12+ ಸೀಟ್ ಗೆಲ್ಲಲು ಬಿಜೆಪಿ ಟಾರ್ಗೆಟ್ ಫಿಕ್ಸ್ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಯಾವ ಜಾತಿಯ ಬಗ್ಗೆಯೂ ಹೀನಾಯವಾಗಿ ಮಾತಾಡಬಾರದು: ಡಿ.ಸಿ ತಮ್ಮಣ್ಣ

ಸದ್ಯ ತುಮಕೂರಿನಲ್ಲಿ 5, ಚಿಕ್ಕಬಳ್ಳಾಪುರದಲ್ಲಿ 01 ಕ್ಷೇತ್ರಗಳಲ್ಲಿ ಮಾತ್ರ ಬಿಜೆಪಿ ಗೆದ್ದಿದೆ. ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬಿಜೆಪಿ ಶೂನ್ಯ ಸಾಧನೆ ಮಾಡಿದೆ. ಈಗ ಮೋದಿಯವರ ನೆರವಿನ ಮೂಲಕ ಕೈ-ತೆನೆ ಕೋಟೆಗಳನ್ನು ವಶಪಡಿಸಿಕೊಳ್ಳಲು ಬಿಜೆಪಿ ತಂತ್ರ ಹೆಣೆದಿದೆ. ಮೋದಿಯವರ ಅಭಿವೃದ್ಧಿ+ಜಾತಿ+ಸಣ್ಣ ಕಸುಬುದಾರ ವರ್ಗ ಕೇಂದ್ರಿತ ಭಾಷಣದ ಮೇಲೆ ವಿಶ್ವಾಸ ಇರಿಸಿ, ಆ ಭರವಸೆಯಲ್ಲೇ ಹೆಚ್ಚಿನ ಸೀಟ್ ಗೆಲ್ಲುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಬಯಲು ಸೀಮೆಯ ಕೈ-ತೆನೆ ಕೋಟೆಗಳಲ್ಲಿ ಕಮಲ ಅರಳಿಸುವ ಮೋದಿ ಸ್ಟ್ರಾಟಜಿ ಕೈಹಿಡಿಯುತ್ತಾ ಅಂತ ಕಾದು ನೋಡಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028397 0 0 0
<![CDATA[ನಟ ಪ್ರಭಾಸ್ ಜೊತೆ ಕೃತಿ ಸನೋನ್ ಮದುವೆ: ಬ್ರೇಕಿಂಗ್ ನ್ಯೂಸ್ ಎಂದ ಉಮೈರ್]]> https://publictv.in/kriti-sanons-marriage-with-actor-prabhas-umair-says-breaking-news/ Tue, 07 Feb 2023 12:53:38 +0000 https://publictv.in/?p=1028400 ವಿದೇಶಿ ಸೆನ್ಸಾರ್ ಮಂಡಳಿಯ ಸದಸ್ಯ ಎಂದು ಹೇಳಿಕೊಳ್ಳುವ ಬಾಲಿವುಡ್ ಸಿನಿಮಾಗಳ ವಿಮರ್ಶೆಕ ಉಮೈರ್ ಸಂಧು (Umair Sandhu) ಬ್ರೇಕಿಂಗ್ ಸುದ್ದಿಯೊಂದನ್ನು ನೀಡಿದ್ದಾರೆ. ಸದ್ಯದಲ್ಲೇ ಬಾಹುಬಲಿ ಖ್ಯಾತಿಯ ಪ್ರಭಾಸ್ (Prabhas) ಮತ್ತು ಬಾಲಿವುಡ್ ನಟಿ ಕೃತಿ ಸನೋನ್ (Kriti Sanon) ಮಾಲ್ಡೀವ್ಸ್‍ (Maldives) ನಲ್ಲಿ ನಿರ್ಶಿತಾರ್ಥ (Engagement) ಮಾಡಿಕೊಳ್ಳಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಎಂಗೇಜ್ ಮೆಂಟ್ ನಂತರ ಬಹುಬೇಗ ಅವರು ವೈವಾಹಿಕ ಜೀವನಕ್ಕೂ ಕಾಲಿಡಲಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಈ ಜೋಡಿ ಡೇಟಿಂಗ್ ಮಾಡುತ್ತಿದೆ ಎಂದು ಈ ಹಿಂದೆಯೇ ರಿಯಾಲಿಟಿ ಶೋ ವೊಂದರಲ್ಲಿ ವರುಣ್ ಧವನ್ ಸುಳಿವು ನೀಡಿದ್ದರು. ಇವರ ನಡುವೆ ರಿಲೇಷನ್ ಶಿಪ್ ಇದೆ ಎಂದು ನೇರವಾಗಿಯೇ ವರುಣ್ ಮಾತನಾಡಿದ್ದರು. ಆದರೆ, ಈ ವಿಷಯವನ್ನು ಕೃತಿ ತಳ್ಳಿಹಾಕಿದ್ದರು. ತಾವಿಬ್ಬರೂ ಸ್ನೇಹಿತರು ಎಂದಷ್ಟೇ ಹೇಳಿಕೆ ಕೊಟ್ಟಿದ್ದರು. ಇದೀಗ ಅವರ ನಿಶ್ಚಿತಾರ್ಥದ ವಿಷಯವನ್ನು ಬಹಿರಂಗ ಪಡಿಸಿದ್ದಾರೆ ಉಮೈರ್. ಇದನ್ನೂ ಓದಿ: ರಾಖಿ ಸಾವಂತ್ ಪತಿ, ಮೈಸೂರು ಹುಡುಗ ಆದಿಲ್ ಪೊಲೀಸ್ ವಶಕ್ಕೆ

ಪ್ರಭಾಸ್ ಮತ್ತು ಕೃತಿ ‘ಆದಿಪುರಷ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ರಾಮ-ಸೀತೆಯ ಪಾತ್ರಗಳನ್ನು ಮಾಡುತ್ತಿದ್ದಾರೆ. ಈ ವೇಳೆಯಲ್ಲೇ ಇಬ್ಬರೂ ಆತ್ಮೀಯರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಹಲವು ಪಾರ್ಟಿಗಳಲ್ಲಿ ಈ ಜೋಡಿ ಜೊತೆಯಾಗಿ ಕಾಣಿಸಿಕೊಂಡು ಅಚ್ಚರಿ ಕೂಡ ಮೂಡಿಸಿತ್ತು. ಈ ಎಲ್ಲದರ ಫಲಿತಾಂಶ ಎನ್ನುವಂತೆ ಈ ಜೋಡಿ ಹೊಸ ಜೀವನಕ್ಕೆ ಕಾಲಿಡಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಈ ಕುರಿತು ಅವರೇ ಅಧಿಕೃತ ಮಾಹಿತಿಯನ್ನು ಹಂಚಿಕೊಳ್ಳಬೇಕಷ್ಟೇ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028400 0 0 0
<![CDATA[ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಘಟನೆ - ಮೃತದೇಹವನ್ನು ಹಲವು ಕಿ.ಮೀ ಎಳೆದೊಯ್ದ ಕಾರು]]> https://publictv.in/dead-body-dragged-by-car-for-many-km-in-yamuna-expressway/ Tue, 07 Feb 2023 13:14:00 +0000 https://publictv.in/?p=1028405 ಲಕ್ನೋ: ಕಳೆದ ತಿಂಗಳು ದೆಹಲಿಯಲ್ಲಿ (Delhi) ಯುವತಿಯೊಬ್ಬಳನ್ನು ಕಾರೊಂದು (Car) ಹಲವು ಕಿ.ಮೀ ವರೆಗೆ ಎಳೆದುಕೊಂಡು ಹೋಗಿ ಆಕೆಯ ಸಾವಿಗೆ ಕಾರಣವಾದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸುತ್ತು. ಇದೀಗ ಅಂತಹುದೇ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ.

ಉತ್ತರ ಪ್ರದೇಶದ ನೋಯ್ಡಾ ಕಡೆಗೆ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ (Yamuna Expressway) ಚಲಿಸುತ್ತಿದ್ದ ಕಾರಿನ ಹಿಂಬದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಕಂಡುಬಂದಿದೆ. ವ್ಯಕ್ತಿ ಕಾರಿನ ಹಿಂಬದಿ ಸಿಲುಕಿಕೊಂಡು, ಎಳೆದುಕೊಂಡು ಹೋಗುತ್ತಿದ್ದ ರೀತಿಯಲ್ಲಿ ಕಂಡುಬಂದಿರುವುದಾಗಿ ಉತ್ತರ ಪ್ರದೇಶದ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ವರದಿಗಳ ಪ್ರಕಾರ ಕಾರು ಆಗ್ರಾದಿಂದ ನೋಯ್ಡಾ ಕಡೆಗೆ ಹೋಗುತ್ತಿದ್ದಾಗ ಮಥುರಾದ ಮಂತ್‌ನಲ್ಲಿರುವ ಟೋಲ್ ಬೂತ್‌ನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಭದ್ರತಾ ಸಿಬ್ಬಂದಿಯ ಗಮನಕ್ಕೆ ಬಂದಿದೆ. ಕಾರನ್ನು ದೆಹಲಿ ಮೂಲದ ವೀರೇಂದ್ರ ಸಿಂಗ್ ಚಲಾಯಿಸುತ್ತಿದ್ದು, ಆತನನ್ನು ಪ್ರಸ್ತುತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಕಳೆದ ರಾತ್ರಿ ಎಕ್ಸ್‌ಪ್ರೆಸ್‌ವೇಯಲ್ಲಿ ದಟ್ಟವಾದ ಮಂಜು ಇದ್ದ ಕಾರಣ ಸ್ಪಷ್ಟವಾಗಿ ಏನೂ ಕಾಣಿಸುತ್ತಿರಲಿಲ್ಲ. ಇದರಿಂದ ಅಪಘಾತಕ್ಕೆ ಒಳಗಾದ ವ್ಯಕ್ತಿ ಕಾರಿನ ಹಿಂಬದಿ ಸಿಲುಕಿಕೊಂಡಿರುವುದು ತಿಳಿದಿರಲಿಲ್ಲ ಎಂದು ವೀರೇಂದ್ರ ಸಿಂಗ್ ಹೇಳಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 13ರ ಬಾಲಕಿಗೆ 114 ಬಾರಿ ಇರಿದು ಕೊಂದ ಸಹಪಾಠಿ ತಪ್ಪೊಪ್ಪಿಗೆ

ಇದೀಗ ಆರೋಪಿ ವೀರೇಂದ್ರನನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಹೆಚ್ಚಿನ ಸಾಕ್ಷಿಗಳಿಗೆ ರಸ್ತೆಯ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಮೃತ ವ್ಯಕ್ತಿಯ ಗುರುತು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತಿದೆ. ಭೀಕರ ಘಟನೆಯಿಂದಾಗಿ ಸುತ್ತಮುತ್ತಲ ಗ್ರಾಮದ ಜನರು ಭಯಭೀತರಾಗಿದ್ದಾರೆ.

ಈ ವರ್ಷ ಜನವರಿ 1 ರಂದು ಇದೇ ರೀತಿಯ ಭೀಕರ ಘಟನೆ ದೆಹಲಿಯಲ್ಲಿ ನಡೆದಿತ್ತು. ಯುವತಿ ಅಂಜಲಿ ಸಿಂಗ್ ಹೊಸ ವರ್ಷಾಚರಣೆ ಬಳಿಕ ಮಧ್ಯರಾತ್ರಿ ಮನೆಗೆ ತೆರಳುತ್ತಿದ್ದ ವೇಳೆ ತನ್ನ ಸ್ಕೂಟರ್‌ಗೆ ಕಾರೊಂದು ಡಿಕ್ಕಿಹೊಡೆದಿತ್ತು. ಪರಿಣಾಮ ಆಕೆ ಕಾರಿನಡಿ ಸಿಲುಕಿ ಹಲವು ಕಿ.ಮೀ. ವರೆಗೆ ಎಳೆದುಕೊಂಡು ಹೋಗಲ್ಪಟ್ಟಿದ್ದಳು. ಬಳಿಕ ಆಕೆಯ ಶವ ರಸ್ತೆ ಬದಿಯಲ್ಲಿ ಪತ್ತೆಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು 7 ಜನರನ್ನು ಬಂಧಿಸಿದ್ದರು. ಇದನ್ನೂ ಓದಿ: ಮನೆ ಮುಂದೆ ಮಲಗಿದವರ ಮೇಲೆ ಹುಚ್ಚು ನಾಯಿ ದಾಳಿ – 25ಕ್ಕೂ ಅಧಿಕ ಜನ ಆಸ್ಪತ್ರೆ ದಾಖಲು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028405 0 0 0
<![CDATA[2.75 ಕೋಟಿ ಮಂದಿ ಪ್ರಯಾಣ - ದಾಖಲೆ ಬರೆದ BLR, ಸರಕು ಸಾಗಣೆಯಲ್ಲೂ ಚೇತರಿಕೆ]]> https://publictv.in/total-of-2-75-crore-passengers-travelling-through-blr-airport-in-cy-2022/ Tue, 07 Feb 2023 13:35:23 +0000 https://publictv.in/?p=1028409 ಬೆಂಗಳೂರು:  2022ನೇ ಕ್ಯಾಲೆಂಡರ್‌ ವರ್ಷದಲ್ಲಿ 2.75 ಕೋಟಿ ಪ್ರಯಾಣಿಕರು ಪ್ರಯಾಣಿಸುವ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIAL) ದಾಖಲೆ ಬರೆದಿದೆ. ಇದು 2019ರ ಕೋವಿಡ್‌ ಪೂರ್ವ ಅವಧಿಗಿಂತಲೂ ಹೆಚ್ಚು. ದೇಶಿಯ ವಲಯದಲ್ಲಿ ಶೇ.85ರಷ್ಟು ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರಲ್ಲಿ ಶೇ.65ರಷ್ಟು ಚೇತರಿಕೆ ಕಂಡಿದೆ.

2.75 ಕೋಟಿ ಪ್ರಯಾಣಿಕರ ಪೈಕಿ 2.43 ಕೋಟಿ ದೇಶೀಯ ಹಾಗೂ 31.4 ಲಕ್ಷ ಅಂತಾರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ.  ಡಿಸೆಂಬರ್ ತಿಂಗಳಲ್ಲಿಯೇ ಅತ್ಯಧಿಕ ಜನರು ವಿಮಾನ ಪ್ರಯಾಣವನ್ನು ಆಯ್ಕೆ ಮಾಡುವ ಮೂಲಕ ಈ ದಾಖಲೆ ನಿರ್ಮಾಣವಾಗಿದೆ. ಪ್ರಮುಖ ದೇಶಿಯ ಹಾಗೂ ವಿದೇಶಿಯ ವ್ಯಾಪಾರ ಕೇಂದ್ರಗಳ ಮಾರ್ಗ ಮರುಪ್ರಾರಂಭ ಹಾಗೂ ಹೊಸಮಾರ್ಗಗಳ ಪರಿಚಯ ಈ ತ್ವರಿತ ಸುಧಾರಣೆ ಹಾಗೂ ವಿಮಾನ ನಿಲ್ದಾಣದಲ್ಲಿ (Bengaluru Airport) ಪ್ರಯಾಣಿಕರ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ.

 

ವರ್ಷಾಂತ್ಯದ ಚೇತರಿಕೆ: ಡಿಸೆಂಬರ್‌ ತಿಂಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡಿದೆ. ಈ ಒಂದು ತಿಂಗಳಲ್ಲಿಯೇ 31.3 ಲಕ್ಷ ಪ್ರಯಾಣಿಕರು ಪ್ರಯಾಣಿಸಿದ್ದಾರೆ. 2019ರ ಡಿಸೆಂಬರ್‌ನಲ್ಲಿ 3.06 ಲಕ್ಷ ಪ್ರಯಾಣಿಕರು ಪ್ರಯಾಣಿಸಿದ್ದರು. ಆದರೆ 2022ರ ಡಿಸೆಂಬರ್‌ ಹಿಂದಿನ ಎಲ್ಲಾ ದಾಖಲೆಗಳನ್ನು ಹಿಂದಿಟ್ಟಿದ್ದು, ಡಿ.23 ಒಂದೇ ದಿನದಂದು ಬರೋಬ್ಬರಿ 1,07,825 ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಕೋವಿಡ್ ಪೂರ್ವಕ್ಕೆ ಹೋಲಿಸಿದರೆ, ವಿಮಾನ ಸಾರಿಗೆ ಚಲನೆಗಳಲ್ಲಿ (ಎಟಿಎಂ) ಶೇ. 98ರಷ್ಟು ಚೇತರಿಕೆ ಕಂಡಿದೆ.  ಇದನ್ನೂ ಓದಿ: Top Performing Airports 2022 – ವಿಶ್ವದಲ್ಲೇ ಬೆಂಗಳೂರು ನಂ.2

ಪ್ರಮುಖ ವಿಸ್ತರಣೆ: ಕೋವಿಡ್‌ ಸಾಂಕ್ರಾಮಿಕದ ಬಳಿಕ, ಬಹುತೇಕ ವಿಮಾನಯಾನ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ಪುನರಾರಂಭಿಸಿವೆ ಹಾಗೂ 2022ರಲ್ಲಿ ಹೆಚ್ಚಿನ ಸಂಖ್ಯೆಯ ನಗರಗಳಿಗೆ ಸಂಪರ್ಕ ಕಲ್ಪಿಸಿವೆ. ಪ್ರಸ್ತುತ BLR ವಿಮಾನ ನಿಲ್ದಾಣವು ಭಾರತಾದ್ಯಂತ 75 ಸ್ಥಳಗಳಿಗೆ ಸಂಪರ್ಕ ಹೊಂದಿದ್ದು, ಪೂರ್ವ ಕೋವಿಡ್‌ಗೆ ಹೋಲಿಸಿದರೆ 16 ಸ್ಥಳಗಳು ಹೊಸದಾಗಿ ಸೇರ್ಪಡೆಗೊಂಡಿದೆ. ಆಕಾಶ ಏರ್‌ಲೈನ್‌ ಸಂಸ್ಥೆಯ ಬೆಳವಣಿಗೆ ಗಮನಾರ್ಹವಾಗಿದ್ದು, ಬಿಎಲ್‌ಆರ್‌ ವಿಮಾನ ನಿಲ್ದಾಣದಲ್ಲಿ ತಮ್ಮ ಉಪಸ್ಥಿತಿಯನ್ನು ಹೆಚ್ಚಿಸಿಕೊಂಡಿದ್ದಾರೆ. ಈ ಏರ್‌ಲೈನ್‌ ಪ್ರಾರಂಭಗೊಂಡ 6 ತಿಂಗಳೊಳಗೆ 11 ಸ್ಥಳಗಳಿಗೆ ಪ್ರತಿದಿನ 30 ಬಾರಿ ವಿಮಾನಯಾನ ನಡೆಸುತ್ತಿದೆ.

ಮಾರ್ಚ್ 2022 ರಲ್ಲಿ ನಿಗದಿತ ಅಂತರಾಷ್ಟ್ರೀಯ ಕಾರ್ಯಾಚರಣೆಗಳ ಪುನರಾರಂಭದ ನಂತರ, ಕ್ವಾಂಟಾಸ್ ಏರ್‌ವೇಸ್‌ನಿಂದ ಬೆಂಗಳೂರು ಮತ್ತು ಸಿಡ್ನಿ ನಡುವೆ ನೇರ ಮಾರ್ಗವನ್ನು (ನಾಲ್ಕು ಸಾಪ್ತಾಹಿಕ ವಿಮಾನಗಳು) ಪರಿಚಯಿಸಲಾಗಿದೆ. ಇದು ದಕ್ಷಿಣ ಭಾರತದಿಂದ ಆಸ್ಟ್ರೇಲಿಯಾಕ್ಕೆ ಮೊದಲ ನೇರ ಸಂಪರ್ಕವಾಗಿದೆ. ಬಿಎಲ್‌ಆರ್‌ ಮತ್ತು ದಕ್ಷಿಣ ಭಾರತದಿಂದ ಬೇಡಿಕೆ ಹೆಚ್ಚಿದ ಹಿನ್ನೆಲೆಯಲ್ಲಿ ಎಮಿರೇಟ್ಸ್ A380 (ವಿಶ್ವದ ಅತಿ ದೊಡ್ಡ ವಿಮಾನ) ಸೇವೆಯನ್ನು ದುಬೈಗೆ ಪ್ರಾರಂಭಿಸಲಾಗಿದೆ. ಜೊತೆಗೆ, ಏರ್ ಇಂಡಿಯಾ ತನ್ನ ಬೆಂಗಳೂರು - ಸ್ಯಾನ್ ಫ್ರಾನ್ಸಿಸ್ಕೊ ಮೂರು-ಸಾಪ್ತಾಹಿಕ ಮಾರ್ಗವನ್ನು ಡಿಸೆಂಬರ್ 2022ರಲ್ಲಿ ಪುನರ್‌ ಪ್ರಾರಂಭ ಮಾಡಿದೆ. ಈ ವಿಮಾನಯಾನದಿಂದ BLR ವಿಮಾನನಿಲ್ದಾಣವು ಉತ್ತರ ಅಮೆರಿಕಕ್ಕೆ ನೇರ ಸಂಪರ್ಕ ಹೊಂದುವ ದಕ್ಷಿಣ ಮತ್ತು ಮಧ್ಯ ಭಾರತದ ಮೊದಲ ವಿಮಾನ ನಿಲ್ದಾಣವಾಗಿದೆ. ಇದು BLR ಮಾರುಕಟ್ಟೆಯ ವಿಕಾಸ / ಅಭಿವೃದ್ಧಿಗೆ ಮತ್ತಷ್ಟು ಪುಷ್ಠಿ ನೀಡಿದೆ. ಇದೇ ಮಾದರಿ ಇತರ ಅಂತರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳು ಸಹ 2022 ರಲ್ಲಿ BLR ವಿಮಾನ ನಿಲ್ದಾಣದಿಂದ ವಿಮಾನಯಾನವನ್ನು ಪುನರಾರಂಭಿಸಿವೆ.

ವರ್ಗಾವಣೆ ಕೇಂದ್ರ: BLR ವಿಮಾನ ನಿಲ್ದಾಣವು ಬೌಗೋಳಿಕವಾಗಿ ಪ್ರಾದೇಶಿಕ ಸಂಪರ್ಕದ ಕೇಂದ್ರವಾಗಿದ್ದು, ಈ ಕಾರಣದಿಂದಾಗಿ ವರ್ಗಾವಣೆ ಪ್ರಯಾಣಿಕರ ಸಂಖ್ಯೆ ಹೆಚ್ಚಳಕ್ಕೂ ಕಾರಣವಾಗಿದೆ. 100 ಕ್ಕೂ ಹೆಚ್ಚು ದೈನಂದಿನ ನಿರ್ಗಮನಗಳೊಂದಿಗೆ, ವರ್ಗಾವಣೆ ಪ್ರಯಾಣಿಕರ ಪಾಲು ಶೇ.15ಕ್ಕೆ ಏರಿದೆ. ಪೂರ್ವ ಕೋವಿಡ್ ವರ್ಷಗಳಿಗೆ ಹೋಲಿಸಿದರೆ ಶೇ.5ರಷ್ಟು ಏರಿಕೆಯಾಗಿದೆ. ಇದು ದಕ್ಷಿಣ ಮತ್ತು ಮಧ್ಯ ಭಾರತದಲ್ಲಿ ಆದ್ಯತಾ ವರ್ಗಾವಣೆ / ಸಾರಿಗೆ ವಿಮಾನ ನಿಲ್ದಾಣವಾಗಿ BLR ವಿಮಾನ ನಿಲ್ದಾಣ ಸ್ಥಾನ ಪಡೆದುಕೊಂಡಿದೆ.

2022 ವರ್ಷದಲ್ಲಿ ದೆಹಲಿ, ಮುಂಬೈ, ಕೋಲ್ಕತ್ತಾ, ಕೊಚ್ಚಿ ಮತ್ತು ಹೈದರಾಬಾದ್‌ ಅಗ್ರ ದೇಶೀಯ ಮಾರ್ಗಗಳಾಗಿ, ದೇಶೀಯ ಟ್ರಾಫಿಕ್‌ಗೆ ಸರಿಸುಮಾರು ಶೇ.40ರಷ್ಟು ಕೊಡುಗೆ ನೀಡಿವೆ. ದುಬೈ, ಮಾಲೆ, ಸಿಂಗಾಪುರ್, ದೋಹಾ ಮತ್ತು ಅಬುಧಾಬಿಗಳು BLR ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಸಂಚಾರಕ್ಕೆ ಸರಿಸುಮಾರು ಶೇ.47ರಷ್ಟು ಕೊಡುವ ಅಗ್ರ ಅಂತಾರಾಷ್ಟ್ರೀಯ ಮಾರ್ಗಗಳಾಗಿವೆ.

"ಕೋವಿಡ್ ವರ್ಷಗಳು ನಮಗೆ ತುಂಬಾ ಸವಾಲಾಗಿತ್ತು. ಅದರ ಹೊರತಾಗಿಯೂ, ಪ್ರಯಾಣಿಕರ ದಟ್ಟಣೆಯಲ್ಲಿ ಸ್ಥಿರವಾದ ಚೇತರಿಕೆಯಿಂದ ಸಂತಸವಾಗಿದೆ. ಪ್ರಯಾಣಿಕರ ಸೌಕರ್ಯ ಮತ್ತು ತಡೆರಹಿತ ಪ್ರಯಾಣವು ಆದ್ಯತೆಯಾಗಿ ಮುಂದುವರಿಯುತ್ತದೆ. ಇದರ ಜೊತೆಗೆ, ನಮ್ಮ ಸರಕು ಪಾಲುದಾರಿಕೆಗಳು ನಮ್ಮ ವ್ಯಾಪಾರದ ಬೆಳವಣಿಗೆಗೆ ಸಾಕಷ್ಟು ಕೊಡುಗೆ ನೀಡಿವೆ. BLR ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ 2 (T2) ಉದ್ಘಾಟನೆಯೊಂದಿಗೆ ನಮ್ಮ ಕಾರ್ಯಾಚರಣೆಯ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಿರುವುದರಿಂದ 2022 ವರ್ಷವು ನಮಗೆ ಮಹತ್ವದ ಮೈಲಿಗಲ್ಲು ಸಾಧಿಸಲು ಸಾಧ್ಯವಾಗಿದೆ. T2 ಕಾರ್ಯಾಚರಣೆಯೊಂದಿಗೆ, ನಾವು ದಕ್ಷಿಣ ಮತ್ತು ಮಧ್ಯ ಭಾರತಕ್ಕೆ ನೈಸರ್ಗಿಕ ಹೆಬ್ಬಾಗಿಲಾಗಿ ಸೇವೆ ಸಲ್ಲಿಸುವ ಮೂಲಕ ಇನ್ನಷ್ಟು ಉತ್ತಮ ಸ್ಥಾನವನ್ನು ಪಡೆದುಕೊಳ್ಳುತ್ತೇವೆ ಎಂಬ ಭರವಸೆ ಇದೆ ಎಂದು ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (BIAL) ಮುಖ್ಯ ಕಾರ್ಯತಂತ್ರ ಮತ್ತು ಅಭಿವೃದ್ಧಿ ಅಧಿಕಾರಿ ಸಾತ್ಯಕಿ ರಘುನಾಥ್ ತಿಳಿಸಿದ್ದಾರೆ.

ಕಾರ್ಗೋ ಬೆಳವಣಿಗೆ: BLR ಕಾರ್ಗೋ ಸತತ ಎರಡನೇ ವರ್ಷ, ಪೆರಿಷೆಬಲ್‌ ಸರಕುಗಳ ಸಾಗಾಟಣೆಯಲ್ಲಿ ಮೊದಲ ವಿಮಾನ ನಿಲ್ದಾಣವಾಗಿ ಗುರುತಿಸಿಕೊಂಡಿದೆ. ಜೊತೆಗೆ, ಅಂತಾರಾಷ್ಟ್ರೀಯ ಸರಕು ಸಾಗಣೆಯಲ್ಲಿ ಮೂರನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿಯೂ ಹೆಸರು ಪಡೆದುಕೊಂಡಿದೆ. ಇದಲ್ಲದೆ UPS, DHL ಮತ್ತು FedEx ಎಂಬ ವಿಶ್ವದ ಮೂರು ಬಹು ದೊಡ್ಡ ಎಕ್ಸ್‌ಪ್ರೆಸ್ ಸರಕು ಸಾಗಣೆದಾರರನ್ನು ಹೊಂದಿರುವ ಭಾರತದ ಎರಡನೇ ವಿಮಾನ ನಿಲ್ದಾಣವೂ ಆಗಿದೆ.

14 ದೇಶೀಯ ಮತ್ತು ವಿದೇಶಿ ಸರಕು ವಾಹಕಗಳು 41 ನೇರ ಮಾರ್ಗಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. BLR ಕಾರ್ಗೋ, ದೇಶದ ಅಗ್ರ ಕಾರ್ಗೋ ವಿಮಾನ ನಿಲ್ದಾಣಗಳಲ್ಲಿ BLR ವಿಮಾನ ನಿಲ್ದಾಣದ ಸ್ಥಾನವನ್ನು ಭದ್ರಮಾಡಿಕೊಂಡಿದೆ.

2022 ವರ್ಷದಲ್ಲಿ ಸರಕು ಪ್ರಮಾಣವು 412,668 MT ಆಗಿದ್ದು, ಇದು ವಿಮಾನ ನಿಲ್ದಾಣದ ಪ್ರಾರಂಭದ ದಿನದಿಂದ ನಿರ್ವಹಿಸಲಾದ ಅತ್ಯಧಿಕ ಪ್ರಮಾಣದ ಸರಕಾಗಿದೆ. ಜುಲೈ ತಿಂಗಳಲ್ಲಿ ಅತಿ ಹೆಚ್ಚು ಟನ್‌ ಸರಕು ಸಾಗಣೆ ಆಮದು ಮಾಡಿಕೊಳ್ಳುವ ಮೂಲಕ 2022ರಲ್ಲಿ ದೇಶೀಯ ಸರಕು ಶೇ.8ರಷ್ಟು ಹೆಚ್ಚಳವಾಗಿದೆ. ಸೆಪ್ಟೆಂಬರ್ 29 ರಂದು ಒಂದೇ ದಿನದಲ್ಲಿ 1,612 MT ಅತ್ಯಧಿಕ ಸರಕು ಸಾಗಣೆಯಾಗುವ ಮೂಲಕ ದಾಖಲೆ ನಿರ್ಮಿಸಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028409 0 0 0
<![CDATA[ಮಂಗಳೂರು ಸ್ಟೈಲ್‌ನಲ್ಲಿ ಚಿಕನ್ ಸುಕ್ಕ ಮಾಡಿ - ನಾಲಿಗೆ ಚಪ್ಪರಿಸಿ ಸವಿಯಿರಿ]]> https://publictv.in/make-chicken-sukka-in-mangaluru-style/ Wed, 08 Feb 2023 02:30:30 +0000 https://publictv.in/?p=1026910 ಚಿಕನ್ ಸುಕ್ಕ (Chicken Sukka) ಎಂದರೆ ನಾನ್ ವೆಜ್ ಪ್ರಿಯರ ಬಾಯಲ್ಲಿ ನೀರು ಬರದೇ ಇರಲಾರದು. ನಾವಿಂದು ಮಂಗಳೂರು ಶೈಲಿಯಲ್ಲಿ ಚಿಕನ್ ಸುಕ್ಕ ಮಾಡುವುದು ಹೇಗೆಂದು ಹೇಳಿಕೊಡುತ್ತೇವೆ. ತುಂಬಾ ಸಿಂಪಲ್ ವಿಧಾನದಲ್ಲಿ ಈ ಚಿಕನ್ ಸುಕ್ಕ ಮಾಡಬಹುದಾಗಿರುವುದರಿಂದ ನೀವೂ ಇದನ್ನು ಮಾಡಿ ನೋಡಿ.

ಬೇಕಾಗುವ ಪದಾರ್ಥಗಳು: ತುಪ್ಪ - 3 ಟೀಸ್ಪೂನ್ ಒಣ ಕೆಂಪು ಮೆಣಸು - 20 ಕೊತ್ತಂಬರಿ - 5 ಟೀಸ್ಪೂನ್ ಅರಿಶಿನ - 1 ಟೀಸ್ಪೂನ್ ಹುಣಿಸೆ ಹಣ್ಣು - ಸ್ವಲ್ಪ ಹೆಚ್ಚಿದ ಈರುಳ್ಳಿ - 1 ಮೆಂತ್ಯ - ಕಾಲು ಟೀಸ್ಪೂನ್ ಜೀರಿಗೆ - ಅರ್ಧ ಟೀಸ್ಪೂನ್ ಲವಂಗ - 2 ಏಲಕ್ಕಿ - 1 ಬೆಳ್ಳುಳ್ಳಿ - 10 ಕರಿಬೇವಿನ ಸೊಪ್ಪು - ಕೆಲವು ತೆಂಗಿನ ತುರಿ - ಅರ್ಧ ಕಪ್ ಹೆಚ್ಚಿದ ಈರುಳ್ಳಿ - 1 ಹೆಚ್ಚಿದ ಟೊಮೆಟೊ - 1 ಚಿಕನ್ ತುಂಡುಗಳು - 1 ಕೆಜಿ ಉಪ್ಪು - ರುಚಿಗೆ ತಕ್ಕಷ್ಟು ಇದನ್ನೂ ಓದಿ: ಮೀನು ಖಾದ್ಯ ಪ್ರಿಯರಿಗಾಗಿ ರುಚಿಯಾದ ತಂದೂರಿ ಫಿಶ್ ರೆಸಿಪಿ

ಮಾಡುವ ವಿಧಾನ: * ಮೊದಲಿಗೆ ಒಂದು ಪ್ಯಾನ್ ತೆಗೆದುಕೊಂಡು, ಅದಕ್ಕೆ 1 ಟೀಸ್ಪೂನ್ ತುಪ್ಪ ಹಾಕಿ ಬಿಸಿಯಾದ ಬಳಿಕ ಕೆಂಪು ಮೆಣಸಿನಕಾಯಿ ಹಾಗೂ ಕೊತ್ತಂಬರಿ ಹಾಕಿ ಹುರಿದುಕೊಳ್ಳಿ. * ಹುರಿದ ಪದಾರ್ಥಗಳು ತಣ್ಣಗಾದ ಬಳಿಕ ಅದನ್ನು ಮಿಕ್ಸರ್ ಜಾರ್‌ಗೆ ಹಾಕಿ, ಅರಿಶಿನ ಮತ್ತು ಹುಣಸೆ ಹಣ್ಣನ್ನು ಸೇರಿಸಿ ರುಬ್ಬಿಕೊಳ್ಳಿ. * ಈಗ ಒಂದು ಪ್ಯಾನ್‌ನಲ್ಲಿ 1 ಟೀಸ್ಪೂನ್ ತುಪ್ಪ ಬಿಸಿ ಮಾಡಿ, ಅದಕ್ಕೆ ಈರುಳ್ಳಿ ಹಾಕಿ ಸ್ವಲ್ಪ ಬಣ್ಣ ಬದಲಾಗುವವರೆಗೆ ಹುರಿದುಕೊಳ್ಳಿ. * ಈಗ ಮೆಂತ್ಯ, ಜೀರಿಗೆ, ಲವಂಗ ಹಾಗೂ ಏಲಕ್ಕಿ ಸೇರಿಸಿ ಸ್ವಲ್ಪ ಹುರಿಯಿರಿ. * ಬಳಿಕ ಬೆಳ್ಳುಳ್ಳಿ ಹಾಗೂ ಕರಿಬೇವಿನ ಸೊಪ್ಪು ಸೇರಿಸಿ ಫ್ರೈ ಮಾಡಿ. ಬಳಿಕ ಉರಿ ಆಫ್ ಮಾಡಿ ಆರಲು ಬಿಡಿ. * ಈಗ ಹುರಿದು ತಣ್ಣಗಾಗಿಸಿದ ಪದಾರ್ಥಗಳನ್ನು ಮಿಕ್ಸರ್ ಜಾರ್‌ಗೆ ಹಾಕಿ ರುಬ್ಬಿಕೊಳ್ಳಿ. * ಈಗ ಪ್ಯಾನ್‌ನಲ್ಲಿ ತೆಂಗಿನ ತುರಿ ಹಾಕಿಕೊಂಡು ಸ್ವಲ್ಪ ಹುರಿದುಕೊಳ್ಳಿ. ಬಳಿಕ ಪಕ್ಕಕ್ಕಿಡಿ. * ಒಂದು ಕಡಾಯಿ ತೆಗೆದುಕೊಂಡು, ಅದಕ್ಕೆ 1 ಟೀಸ್ಪೂನ್ ತುಪ್ಪ ಹಾಕಿ, ಈರುಳ್ಳಿ ಹಾಗೂ ಟೊಮೆಟೊವನ್ನು ಹುರಿದುಕೊಳ್ಳಿ. ಬಳಿಕ ಸ್ವಲ್ಪ ಕರಿಬೇವಿನ ಸೊಪ್ಪು ಸೇರಿಸಿ ಸ್ವಲ್ಪ ಕೈಯಾಡಿಸಿ.

* ಈಗ ಅದಕ್ಕೆ ಚಿಕನ್ ತುಂಡುಗಳನ್ನು ಹಾಕಿ ಕೈಯಾಡಿಸುತ್ತಾ ಬೇಯಿಸಿಕೊಳ್ಳಿ. * ಈಗ ರುಬ್ಬಿದ ಕೆಂಪುಮೆಣಸು ಹಾಗೂ ಕೊತ್ತಂಬರಿಯ ಮಿಶ್ರಣವನ್ನು ಸೇರಿಸಿ, ಚಿಕನ್ ಬೇಯಲು ಬೇಕಾಗುವಷ್ಟು ನೀರು ಸೇರಿಸಿ, ಉಪ್ಪು ಹಾಕಿ ಮಿಶ್ರಣ ಮಾಡಿ. * ಈಗ ಕಡಾಯಿಗೆ ಮುಚ್ಚಳ ಹಾಕಿ ಬೇಯಿಸಿಕೊಳ್ಳಿ. * ಚಿಕನ್ ಮುಕ್ಕಾಲು ಭಾಗದಷ್ಟು ಬೆಂದ ಬಳಿಕ ರುಬ್ಬಿಟ್ಟುಕೊಂಡಿದ್ದ ಮಸಾಲೆ ಪದಾರ್ಥಗಳನ್ನು ಸೇರಿಸಿ ಮಿಶ್ರಣ ಮಾಡಿ, ಚೆನ್ನಾಗಿ ಬೇಯಿಸಿ. * ಈಗ ಹುರಿದಿಟ್ಟುಕೊಂಡಿದ್ದ ತೆಂಗಿನ ತುರಿಯನ್ನು ಸೇರಿಸಿ, ಮಿಶ್ರಣ ಮಾಡಿ ಕಡಿಮೆ ಉರಿಯಲ್ಲಿ 5 ನಿಮಿಷ ಬೇಯಿಸಿ. * ನೀರಿನಂಶವೆಲ್ಲಾ ಆವಿಯಾದ ಬಳಿಕ ಉರಿಯನ್ನು ಆಫ್ ಮಾಡಿ. * ಇದೀಗ ಚಿಕನ್ ಸುಕ್ಕ ತಯಾರಾಗಿದ್ದು, ಸವಿಯಲು ಸಿದ್ಧವಾಗಿದೆ. ನೀರುದೋಸೆ, ಅಕ್ಕಿ ರೊಟ್ಟಿಯೊಂದಿಗೆ ಇದು ಸೂಪರ್ ಎನಿಸುತ್ತದೆ. ಇದನ್ನೂ ಓದಿ: ನಾಲಿಗೆಯ ರುಚಿ ಹೆಚ್ಚಿಸುವ ಚಿಕನ್ ಹಾಟ್ ಆ್ಯಂಡ್ ಸೋರ್ ಸೂಪ್ ರೆಸಿಪಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1026910 0 0 0
<![CDATA[ದಿನ ಭವಿಷ್ಯ: 08-02-2023]]> https://publictv.in/daily-horoscope-08-02-2023/ Wed, 08 Feb 2023 00:30:36 +0000 https://publictv.in/?p=1028329 ಪಂಚಾಂಗ: ಸಂವತ್ಸರ- ಶುಭಕೃತ್ ಋತು- ಶಿಶಿರ ಅಯನ- ಉತ್ತರಾಯಣ ಮಾಸ- ಮಾಘ ಪಕ್ಷ- ಕೃಷ್ಣ ತಿಥಿ- ತದಿಗೆ ನಕ್ಷತ್ರ-ಹುಬ್ಬ ರಾಹುಕಾಲ: 12 : 33 PM - 02 : 01 PM ಗುಳಿಕಕಾಲ: 11 : 06 AM - 12 : 33 PM ಯಮಗಂಡಕಾಲ: 08 : 11 AM - 09 : 39 AM ಮೇಷ: ಉದ್ಯೋಗದಲ್ಲಿ ಗೌರವ ಪ್ರಾಪ್ತಿ, ಅಧಿಕ ಭಯ ಕೆಟ್ಟ ಕನಸುಗಳು, ಜಾಣತನದಿಂದ ಕಾರ್ಯನಿವೈಸುತೀರಿ. ವೃಷಭ: ಸ್ತ್ರೀಯರಿಂದ ಸಹಾಯ, ಶತ್ರುಗಳಿಂದ ಎಚ್ಚರಿಕೆಯಿಂದಿರಿ, ವಾಹನ ಚಲಾವಣೆಯಲ್ಲಿ ಎಚ್ಚರ. ಮಿಥುನ: ಕೆಲಸಗಳಲ್ಲಿ ಆತುರತೆ, ಹಣಕ್ಕೆ ತೊಂದರೆ ಇರದು, ಅನಿರೀಕ್ಷಿತ ಧನ ಲಾಭ. ಕರ್ಕಾಟಕ: ಉದ್ಯಮದಲ್ಲಿ ಲಾಭ, ಕೈಕಾಲುಗಳಲ್ಲಿ ನೋವು, ವಿಶ್ರಾಂತಿಯ ಅವಶ್ಯಕತೆ ಇದೆ. ಸಿಂಹ: ವಿದ್ಯಾರ್ಥಿಗಳಿಗೆ ಶುಭ, ಅತಿಯಾದ ಮಾತು ಬೇಡ, ಸಹನೆ ಇರಲಿ. ಕನ್ಯಾ: ವ್ಯಾಜ್ಯದಲ್ಲಿ ಸೋಲು, ಅಧಿಕಾರಿ ವರ್ಗದಿಂದ ತೊಂದರೆ, ವಿವಾಹದಲ್ಲಿ ಅಶುಭ. ತುಲಾ: ಪ್ರಯತ್ನದ ಅವಶ್ಯಕತೆ ಇದೆ, ಹೈನುಗಾರಿಕೆಯಲ್ಲಿ ಶುಭ, ಬೋಧನಾ ಕೇಂದ್ರದವರಿಗೆ ಆದಾಯ. ವೃಶ್ಚಿಕ: ಕುಟುಂಬದಲ್ಲಿ ಮನಸ್ತಾಪ, ಕಾರ್ಯ ಮುಂದೂಡಿಕೆ, ಆತ್ಮವಿಶ್ವಾಸ ಹೆಚ್ಚುತ್ತದೆ. ಧನಸ್ಸು: ವ್ಯವಹಾರದಲ್ಲಿ ಆತಂಕ, ಆರೋಗ್ಯದಲ್ಲಿ ಏರುಪೇರು, ಮಾನಸಿಕವಾಗಿ ಬಳಲಿಕೆ. ಮಕರ: ಆರೋಗ್ಯದಲ್ಲಿ ತೊಂದರೆ, ಖರೀದಿಯಲ್ಲಿ ಮೋಸ ಸಂಭವ, ಮಕ್ಕಳ ಆರೋಗ್ಯದ ಕಡೆ ಗಮನವಿರಲಿ. ಕುಂಭ: ಕೌಟುಂಬಿಕ ಸುಖ, ಮಾನಸಿಕ ಶಾಂತಿ, ಉದ್ಯೋಗದಲ್ಲಿ ಒತ್ತಡ. ಮೀನ: ತಂದೆಯ ಆರೋಗ್ಯದಲ್ಲಿ ತೊಂದರೆ, ಹಿರಿಯರೊಂದಿಗೆ ವಾದ-ವಿವಾದ, ಕುಟುಂಬದಲ್ಲಿ ಕಲಹ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k]]>
1028329 0 0 0
<![CDATA[ರಾಜ್ಯದ ಹವಾಮಾನ ವರದಿ: 08-02-2023]]> https://publictv.in/karnataka-weather-report-08-02-2023/ Wed, 08 Feb 2023 00:00:52 +0000 https://publictv.in/?p=1028384 ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬೆಳಗ್ಗೆ ಹಾಗೂ ರಾತ್ರಿ ಸಮಯದಕ್ಕೆ ಅಲ್ಪ ಪ್ರಮಾಣದಲ್ಲಿ ಚಳಿ ವಾತಾವರಣ ಇರಲಿದೆ. ಮಧ್ಯಾಹ್ನದ ವೇಳೆ ಬಿಸಿಲಿನ ವಾತಾವರಣ ಕಂಡು ಬರಲಿದೆ. ಬೆಂಗಳೂರು ನಗರದ ಹವಾಮಾನ ಆಗಾಗ್ಗೆ ಬದಲಾಗುತ್ತಿರುತ್ತದೆ. ಚಳಿ, ಶೀತಗಾಳಿ, ಮೋಡ ಕವಿದ ವಾತಾವರಣ, ಬಿಸಿಲು.. ಹೀಗೆ ಹವಾಮಾನದಲ್ಲಿ ಬದಲಾವಣೆ ಕಾಣಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲಗ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ: ಬೆಂಗಳೂರು: 31-16 ಮಂಗಳೂರು: 33-23 ಶಿವಮೊಗ್ಗ: 35-18 ಬೆಳಗಾವಿ: 34-19 ಮೈಸೂರು: 33-17 ಮಂಡ್ಯ: 33-17

ಮಡಿಕೇರಿ: 30-14 ರಾಮನಗರ: 33-17 ಹಾಸನ: 32-17 ಚಾಮರಾಜನಗರ: 33-17 ಚಿಕ್ಕಬಳ್ಳಾಪುರ: 30-16

ಕೋಲಾರ: 31-16 ತುಮಕೂರು: 32-17 ಉಡುಪಿ: 34-23 ಕಾರವಾರ: 33-23 ಚಿಕ್ಕಮಗಳೂರು: 32-16 ದಾವಣಗೆರೆ: 35-19

ಹುಬ್ಬಳ್ಳಿ: 35-19 ಚಿತ್ರದುರ್ಗ: 33-19 ಹಾವೇರಿ: 36-19 ಬಳ್ಳಾರಿ: 35-20 ಗದಗ: 34-19 ಕೊಪ್ಪಳ: 34-20

ರಾಯಚೂರು: 34-19 ಯಾದಗಿರಿ: 35-19 ವಿಜಯಪುರ: 34-19 ಬೀದರ್: 33-17 ಕಲಬುರಗಿ: 36-19 ಬಾಗಲಕೋಟೆ: 35-19

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028384 0 0 0
<![CDATA[ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಯಶ್, ಅಸಲಿ ಕಾರಣವೇನು?]]> https://publictv.in/kgf-star-yash-seen-in-mumbai-kalina-airport/ Tue, 07 Feb 2023 14:13:07 +0000 https://publictv.in/?p=1028419 `ಕೆಜಿಎಫ್ 2' (KGF 2) ಸೂಪರ್ ಸಕ್ಸಸ್ ನಂತರ ನ್ಯಾಷನಲ್ ಸ್ಟಾರ್ ಯಶ್ (Yash) ಮುಂದಿನ ನಡೆ ಮೇಲೆ ಎಲ್ಲರಿಗೂ ಕುತೂಹಲವಿದೆ. ಸದ್ಯ ಮುಂಬೈ (Mumbai) ಮಹಾನಗರಿಗೆ ಯಶ್ ಎಂಟ್ರಿ ಕೊಟ್ಟಿದ್ದಾರೆ. ರಾಕಿಂಗ್ ಸ್ಟಾರ್ ಎಂಟ್ರಿ ಹಲವು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ರಾಕಿಬಾಯ್ ಆಗಿ ಕೆಜಿಎಫ್, ಕೆಜಿಎಫ್ 2 (KGF 2) ಮೂಲಕ ಸಕ್ಸಸ್ ಕಂಡಿರುವ ಸೂಪರ್ ಸ್ಟಾರ್ ಯಶ್ ಮುಂದಿನ ಸಿನಿಮಾ ಎಂಬುದೇ ಈಗ ಅಭಿಮಾನಿಗಳಿಗೆ ಯಕ್ಷ ಪ್ರಶ್ನೆಯಾಗಿದೆ. ಯಶ್ ಕಡೆಯಿಂದ ಯಾವುದೇ ಅಪ್‌ಡೇಟ್ ಸಿಗದೇ ನಿರಾಶರಾಗಿದ್ದಾರೆ. ಹೀಗಿರುವಾಗ ಮುಂಬೈಗೆ ಯಶ್ ಹಾರಿದ್ದಾರೆ.

 
View this post on Instagram
 

A post shared by Viral Bhayani (@viralbhayani)

ಮುಂಬೈ ಎಂಟ್ರಿ ನೀಡಿರುವ ಯಶ್, ಬಾಲಿವುಡ್ ಸಿನಿಮಾ ಮಾಡ್ತಾರಾ ಅಥವಾ ಹೊಸ ಸಿನಿಮಾ ಬಗ್ಗೆ ಚರ್ಚೆ ಮಾಡಲು ಬಂದ್ರಾ ಹೀಗೆ ಹಲವು ಪ್ರಶ್ನೆಗಳಿಗೆ ಈಗ ಉತ್ತರ ಸಿಕ್ಕಿದೆ. ಜಾಹಿರಾತುವೊಂದರಲ್ಲಿ ನಟಿಸಲು ಯಶ್ ಮುಂಬೈಗೆ ಬಂದಿದ್ದಾರೆ. ಹೊಸ ಬ್ರ್ಯಾಂಡ್‌ನ ಪ್ರಮೋಟ್ ಮಾಡಲು ಸಾಥ್ ನೀಡ್ತಿದ್ದಾರೆ. ಇದನ್ನೂ ಓದಿ: ಪುನೀತ್ ರಾಜ್ ಕುಮಾರ್ ರಸ್ತೆ ಇಂದು ಉದ್ಘಾಟನೆ

ಯಶ್ ತಮ್ಮ ಮುಂದಿನ ಸಿನಿಮಾಗಾಗಿ ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಸದ್ಯದಲ್ಲೇ ಈ ಕುರಿತು ಮಾಹಿತಿ ನೀಡಲಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028419 0 0 0
<![CDATA[ಡ್ಯಾನ್ಸ್‌ ಬಾರ್‌ನಲ್ಲಿ ದುಡಿದಿದ್ದೆ ನೆನೆದು ಕಣ್ಣೀರಿಟ್ಟ ಚಿತ್ರಾಲ್‌]]> https://publictv.in/actress-chitral-life-story/ Tue, 07 Feb 2023 14:20:14 +0000 https://publictv.in/?p=1028423

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028423 0 0 0
<![CDATA[ಕಾರು, ಟ್ಯಾಂಕರ್ ನಡುವೆ ಭೀಕರ ಅಪಘಾತ - ಪ್ರವಾಸಕ್ಕೆ ತೆರಳುತ್ತಿದ್ದ ಮೂವರು ಮಸಣಕ್ಕೆ]]> https://publictv.in/terrible-accident-between-car-and-tanker-3-youths-killed-in-dharwad/ Tue, 07 Feb 2023 14:27:48 +0000 https://publictv.in/?p=1028427 ಹುಬ್ಬಳ್ಳಿ: ಕಾರು (Car) ಮತ್ತು ಟ್ಯಾಂಕರ್ (Tanker) ನಡುವೆ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ ಪ್ರವಾಸಕ್ಕೆ ತೆರಳುತ್ತಿದ್ದ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಧಾರವಾಡ (Dharwad) ಜಿಲ್ಲೆಯಲ್ಲಿ ನಡೆದಿದೆ.

ಕಲಘಟಗಿ (Kalaghatgi) ತಾಲೂಕಿನ ಸಂಗಟಿಕೊಪ್ಪ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಪ್ರವಾಸಕ್ಕೆ ಹೊರಟಿದ್ದ ಮೊಹಮ್ಮದ್ ಇಶಾನ್, ಮೊಹಮ್ಮದ್ ಸೈಫ್ ಹಾಗೂ ಇಸ್ಮಾಯಿಲ್ ಸಾವನ್ನಪ್ಪಿದ್ದಾರೆ. ಮೃತ ಯುವಕರನ್ನು ಹುಬ್ಬಳ್ಳಿ ನಿವಾಸಿಗಳೆಂದು ಗುರುತಿಸಲಾಗಿದೆ.

ಒಟ್ಟು 6 ಯುವಕರು ಹುಬ್ಬಳ್ಳಿಯಿಂದ ತಮ್ಮ ಕಾರಿನಲ್ಲಿ ಕಾರವಾರದ ಕಡೆ ಪ್ರವಾಸಕ್ಕೆ ತೆರಳುತ್ತಿದ್ದರು. ಈ ವೇಳೆ ಸಂಗಟಿಕೊಪ್ಪದಲ್ಲಿ ಟ್ಯಾಂಕರ್ ಹಾಗೂ ಕಾರಿನ ನಡುವೆ ಅಪಘಾತ ಉಂಟಾಗಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಓರ್ವ ಯುವಕ ಚಿಕಿತ್ಸೆ ಫಲಕಾರಿಯಾಗದೇ ಕಿಮ್ಸ್‌ನಲ್ಲಿ ಕೊನೆಯುಸಿರೆಳೆದ್ದಾನೆ. ಇದನ್ನೂ ಓದಿ: ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಘಟನೆ – ಮೃತದೇಹವನ್ನು ಹಲವು ಕಿ.ಮೀ ಎಳೆದೊಯ್ದ ಕಾರು

ಯುವಕರು ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದಾಗ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋಗಳನ್ನು ಕೂಡಾ ಅಪ್ಲೋಡ್ ಮಾಡಿದ್ದರು. ಘಟನೆ ಬಗ್ಗೆ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 13ರ ಬಾಲಕಿಗೆ 114 ಬಾರಿ ಇರಿದು ಕೊಂದ ಸಹಪಾಠಿ ತಪ್ಪೊಪ್ಪಿಗೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028427 0 0 0
<![CDATA[ವಿದ್ಯುತ್‌ ದರ ಪರಿಷ್ಕರಿಸಿ - ಸರ್ಕಾರಕ್ಕೆ ಎಸ್ಕಾಂಗಳಿಂದ ಪ್ರಸ್ತಾವನೆ]]> https://publictv.in/kerc-to-hold-public-consultation-on-escoms-proposal-to-hike-power-tariff/ Tue, 07 Feb 2023 14:48:57 +0000 https://publictv.in/?p=1028433 ಬೆಂಗಳೂರು: ರಾಜ್ಯದಲ್ಲಿ (Karnataka) ಮತ್ತೆ ಕರೆಂಟ್ ಶಾಕ್ ಕೊಡಲು ವಿದ್ಯುತ್ ಕಂಪನಿಗಳು ಮುಂದಾಗಿವೆ. ರಾಜ್ಯದಲ್ಲಿ ವಿದ್ಯುತ್ ದರ (Power Tariff) ಪರಿಷ್ಕರಣೆ ಮಾಡುವ ಎಸ್ಕಾಂಗಳು ಪ್ರಸ್ತಾವನೆ ಸಲ್ಲಿಸಿವೆ.

ಈ ಸಂಬಂಧ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ(KERC) ಇದೇ 13ರಂದು ರಾಜ್ಯದ ವಿವಿಧೆಡೆಗಳಲ್ಲಿ ಸಾರ್ವಜನಿಕ ಅದಾಲತ್ ಕರೆದಿದೆ. ಸಾರ್ವಜನಿಕರಿಂದ ವ್ಯಕ್ತವಾದ ಅಭಿಪ್ರಾಯಗಳನ್ನು ಸಂಗ್ರಹಿಸಿ ಕೆಇಆರ್‌ಸಿ ತನ್ನ ನಿರ್ಧಾರವನ್ನು ಪ್ರಕಟಿಸಲಿದೆ. ಇದನ್ನೂ ಓದಿ: ಮನೆ ಮುಂದೆ ಮಲಗಿದವರ ಮೇಲೆ ಹುಚ್ಚು ನಾಯಿ ದಾಳಿ – 25ಕ್ಕೂ ಅಧಿಕ ಜನ ಆಸ್ಪತ್ರೆ ದಾಖಲು

ಈಗಾಗಲೇ ಯೂನಿಟ್‍ಗೆ ಒಂದೂವರೆ ರೂಪಾಯಿಯಿಂದ ಎರಡು ರೂಪಾಯಿವರೆಗೂ ದರ ಹೆಚ್ಚಿಸುವಂತೆ ವಿದ್ಯುತ್ ವಿತರಣೆ ಕಂಪನಿಗಳು ಬೇಡಿಕೆ ಇಟ್ಟಿವೆ. ಕಳೆದ ಏಪ್ರಿಲ್‍ನಲ್ಲಷ್ಟೇ ಯೂನಿಟ್‍ಗೆ 35 ಪೈಸೆ ಹೆಚ್ಚಳವಾಗಿತ್ತು. ಸೆಪ್ಟೆಂಬರ್‌ನಲ್ಲಿ ಇಂಧನ ವೆಚ್ಚದ ಹೊಂದಾಣಿಕೆ ನೆಪದಲ್ಲಿ ಪ್ರತಿ ಯೂನಿಟ್‍ಗೆ 43 ಪೈಸೆ ಹೆಚ್ಚಿಸಲಾಗಿತ್ತು.

ಮೇ ತಿಂಗಳಿನಲ್ಲಿ ಚುನಾವಣೆ (Karnataka Election) ಇರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸದ್ಯಕ್ಕೆ ದರ ಪರಿಷ್ಕರಣೆ ಮಾಡುವುದು ಅನುಮಾನ ಎನ್ನಲಾಗುತ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028433 0 0 0
<![CDATA[ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದ ಲೋಗೋ ಲಾಂಚ್ ಮಾಡಿದ ಸಿಎಂ ಬೊಮ್ಮಾಯಿ]]> https://publictv.in/banglore-film-festival-logo-reveal/ Tue, 07 Feb 2023 15:07:41 +0000 https://publictv.in/?p=1028436 ರ್ನಾಟಕ ಚಲನಚಿತ್ರ ಅಕಾಡೆಮಿ (Karnataka Film Festival) ನಡೆಸುವ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದ ಲೋಗೋವನ್ನ ಸಿಎಂ ಬೊಮ್ಮಾಯಿ ಅವರು ಲಾಂಚ್ ಮಾಡಿದ್ದಾರೆ. ಪುನೀತ್ ರಾಜ್‌ಕುಮಾರ್ (Puneeth Rajkumar) ಅವರ ನಾಮಫಲಕದ ಉದ್ಘಾಟನೆ ಕಾರ್ಯಕ್ರಮದ ವೇಳೆಯೇ ಸಿಎಂ ಬೊಮ್ಮಾಯಿ (CM Bommai) ಅವರ ಲಾಂಚ್ ಮಾಡಿದ್ದಾರೆ.

ನಾಯಂಡಳ್ಳಿ ಜಂಕ್ಷನ್‌ನಿಂದ ಬನ್ನೇರುಘಟ್ಟ ವರೆಗಿನ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಹೆಸರಿಡಬೇಕು ಎಂಬ ಬೇಡಿಕೆ ಇದೀಗ ಈಡೇರಿದೆ.

ಪುನೀತ್ ಅವರ ನಾಮಫಲಕದ ಕಾರ್ಯಕ್ರಮದಲ್ಲಿ 14ನೇ ವರ್ಷದ ಅಂತರಾಷ್ಟೀಯ ಚಿತ್ರೋತ್ಸವದ ಲೋಗೋವನ್ನ ಕೂಡ ಸಿಎಂ ಬೊಮ್ಮಾಯಿ ಲಾಂಚ್ ಮಾಡಿದ್ದಾರೆ. ಈ ವೇಳೆ ಸಿಎಂ ಬೊಮ್ಮಾಯಿ ಅವರ ಜೊತೆ ಕಂದಾಯ ಸಚಿವ ಆರ್.ಅಶೋಕ್, ನಟ ರಾಘವೇಂದ್ರ ರಾಜ್‌ಕುಮಾರ್, ರಾಕ್‌ಲೈನ್‌ ವೆಂಕಟೇಶ್‌, ಭಾ.ಮ ಹರೀಶ್, ನಿರ್ದೇಶಕ ಅಶೋಕ್ ಕಶ್ಯಪ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಈ ಮೂಲಕ ಮಾರ್ಚ್‌ನಲ್ಲಿ ನಡೆಯಲಿರುವ 14ನೇ ಅಂತರಾಷ್ಟ್ರೀಯ ಚಿತ್ರೋತ್ಸವಕ್ಕೆ ಇದೀಗ ಫಿಲ್ಮ್ ಫೆಸ್ಟಿವಲ್ ಲೋಗೋ ಲಾಂಚ್ ಮಾಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028436 0 0 0
<![CDATA[ಬೆಂಗಳೂರಿನ ಸಾಫ್ಟ್‌ವೇರ್ ಕಂಪನಿಯಲ್ಲಿ ಅಗ್ನಿ ಅವಘಡ - ಎದ್ನೋ ಬಿದ್ನೋ ಎಂದು ಹೊರ ಓಡಿದ ಸಿಬ್ಬಂದಿ]]> https://publictv.in/fire-breaks-out-at-software-company-in-bengalurus-yalahanka/ Tue, 07 Feb 2023 15:10:28 +0000 https://publictv.in/?p=1028440 ಬೆಂಗಳೂರು: ಯಲಹಂಕದ (Yalahanka) ಸಾಫ್ಟ್‌ವೇರ್ ಕಂಪನಿಯೊಂದರಲ್ಲಿ (Software Company) ಮಂಗಳವಾರ ಸಂಜೆ ಬೆಂಕಿ (Fire) ಅವಘಡ ಸಂಭವಿಸಿದೆ.

ಸಾಫ್ಟ್‌ವೇರ್ ಕಂಪನಿಯ 8ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ 4 ಅಗ್ನಿಶಾಮಕ ವಾಹನಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿವೆ. ಇದನ್ನೂ ಓದಿ: ಕಾರು, ಟ್ಯಾಂಕರ್ ನಡುವೆ ಭೀಕರ ಅಪಘಾತ – ಪ್ರವಾಸಕ್ಕೆ ತೆರಳುತ್ತಿದ್ದ ಮೂವರು ಮಸಣಕ್ಕೆ

ಕಟ್ಟದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅದರಲ್ಲಿದ್ದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಸಾಫ್ಟ್‌ವೇರ್ ಕಂಪನಿಯ ಸಿಬ್ಬಂದಿ ವಿಚಾರ ತಿಳಿಯುತ್ತಲೇ ಕಟ್ಟಡದಿಂದ ಎದ್ನೋ ಬಿದ್ನೋ ಎಂಬಂತೆ ಹೊರಗೆ ಓಡಿದ್ದಾರೆ.

4 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ 162 ಅಡಿ ಎತ್ತರದ ಲ್ಯಾಡರ್‌ನಿಂದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸದ್ಯ ಘಟನೆಯಲ್ಲಿ ಯಾವುದೇ ಸಾವು ನೋವುಗಳು ವರದಿಯಾಗಿಲ್ಲ. ಇದನ್ನೂ ಓದಿ: ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಘಟನೆ – ಮೃತದೇಹವನ್ನು ಹಲವು ಕಿ.ಮೀ ಎಳೆದೊಯ್ದ ಕಾರು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028440 0 0 0
<![CDATA[ಪುನೀತ್ ರಾಜ್‌ಕುಮಾರ್ ರಸ್ತೆ ಉದ್ಘಾಟನೆ]]> https://publictv.in/puneeth-rajkumar-road-inauguration-in-bengaluru-by-cm-basavaraj-bommai/ Tue, 07 Feb 2023 15:45:33 +0000 https://publictv.in/?p=1028448 ಪುನೀತ್ ರಾಜ್‌ಕುಮಾರ್ ಅವರ ಹೆಸರನ್ನು ಅಮರವಾಗಿಸುವ ಕೆಲಸ ಅನೇಕ ಕಡೆಗಳಲ್ಲಿ ಕಾರ್ಯರೂಪಕ್ಕೆ ಬಂದಿದೆ. ಬೆಂಗಳೂರಿನಲ್ಲಿ ಮೈಸೂರು ರಸ್ತೆಯಿಂದ ಬನ್ನೇರುಘಟ್ಟದವೆಗಿನ 12 ಕಿಲೋ ಮೀಟರ್ ರಸ್ತೆಗೆ ಪುನೀತ್ ಹೆಸರನ್ನು ಇಡಲಾಗಿದೆ. ಪುನೀತ್‌ ರಾಜ್‌ಕುಮಾರ್‌ ರಸ್ತೆಯನ್ನ ಸಿಎಂ ಬೊಮ್ಮಾಯಿ ಅವರು ಉದ್ಘಾಟನೆ ಮಾಡಿದ್ದಾರೆ.

ಅಭಿಮಾನಿಗಳ ಆಸೆಯಂತೆ ನಾಯಂಡಳ್ಳಿ ಜಂಕ್ಷನ್‌ನಿಂದ ಬನ್ನೇರುಘಟ್ಟವರೆಗಿನ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಹೆಸರನ್ನ (ಫೆ.7)ರಂದು ನಾಮಕರಣ ಮಾಡಲಾಯಿತು. ಈ ವೇಳೆ 1800 ಮಕ್ಕಳ ವಿದ್ಯಾಭ್ಯಾಸದ ಜವಬ್ದಾರಿಯನ್ನ ಸಿಎಂ ಬೊಮ್ಮಾಯಿ ಅವರು ವಹಿಸಿಕೊಳ್ಳೋದಾಗಿ ತಿಳಿಸಿದ್ದಾರೆ.

ಪ್ರತಿಯೊಬ್ಬ ಮನುಷ್ಯನಿಗೂ ಹುಟ್ಡು ಸಾವು ಎರಡು ಬರುತ್ತೆ ಬದುಕಿದ್ದಾಗ ಹೇಗಿರುತ್ತಾರೆ ಅನ್ನೋದು ಇಂಪಾರ್ಟೆಂಟ್ ಅಪ್ಪಾಜಿ ಅವ್ರು ಅಭಿಮಾನಿಗಳನ್ನ ಗಳಿಸಿದರು. ಅಪ್ಪು ಅಭಿಮಾನಿಗಳನ್ನ ಗಳಿಸುತ್ತಿದ್ದಾರೆ. ಅಪ್ಪು ಯಾಕೆ ಬಂದಿದ್ದ ಅಂದರೆ ಏನೋ ಹೇಳಬೇಕು ಅಂತ ಬಂದಿದ್ದ. ಇನ್ನ ಜವಾಬ್ದಾರಿ ನಮಗೆ ಬಿಟ್ಟು ಹೋಗಿದ್ದಾನೆ. ನಾನು ನನ್ನ ಸಿನಿಮಾ ನೋಡಿ ನನ್ನ ಮಗನ್ನ ಬೆಳಸಿ ಅಂತ ಹೇಳೋದಿಲ್ಲ. ಅಪ್ಪು ಪವರ್ ಇಲ್ಲೇ ಬಿಟ್ಟು ಸ್ಟಾರ್ ಆಗಿ ಮೇಲೆ ಹೋಗಿದ್ದಾನೆ. ನನ್ನ ಜೀವನದಲ್ಲಿ ಅಪ್ಪು ಆಗಿ ಇನ್ನೋಬ್ಬರಿಗೋಸ್ಕರ ಬದುಕಬೇಕು. ನಾವು ಅಪ್ಪು ಆಗೋಣ, ಎರಡು ದಿನ ಆದ್ರೂ ಅಪ್ಪು ಆಗಿ ಬದುಕೋಣ. ಅ.29ರಂದು  ಅಪ್ಪು ಸತ್ತಿದ್ದ ದಿನ ಅಲ್ಲ, ಅವನು ಹುಟ್ಟಿದ್ದ ದಿನ ಅವತ್ತು ಒಂದು ಶಕ್ತಿ ಹುಟ್ಟಿದ ದಿನ ಎಂದು ಅಪ್ಪು ಬಗ್ಗೆ ಈ ವೇಳೆ ರಾಘವೇಂದ್ರ ರಾಜ್‌ಕುಮಾರ್ ಅವರು ಮಾತನಾಡಿದ್ದಾರೆ.

ಪದ್ಮನಾಭನಗರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಅವರ ಜೊತೆ ಅಶ್ವಿನಿ ಪುನೀತ್, ಅಭಿಷೇಕ್ ಅಂಬರೀಶ್, ದೊಡ್ಡ ರಂಗೇಗೌಡ, ರಾಕ್‌ಲೈನ್ ವೆಂಕಟೇಶ್, ಆರ್,ಅಶೋಕ್, ತೇಜಸ್ವಿ ಸೂರ್ಯ ಸೇರಿದಂತೆ ಹಲವರು ಸಾಕ್ಷಿಯಾದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028448 0 0 0
<![CDATA[WPL ಬಿಡ್‌ನಲ್ಲಿದ್ದಾರೆ 409 ಆಟಗಾರ್ತಿಯರು - ಹರ್ಮನ್‌, ಸ್ಮೃತಿಗೆ 50 ಲಕ್ಷ ಮೂಲ ಬೆಲೆ]]> https://publictv.in/409-players-to-go-under-the-hammer-in-inaugural-wpl-auction/ Tue, 07 Feb 2023 15:57:09 +0000 https://publictv.in/?p=1028453 ಮುಂಬೈ: ಮಹಿಳೆಯರ ಪ್ರೀಮಿಯರ್ ಲೀಗ್‌ (Women's Premier League) ಹರಾಜಿನಲ್ಲಿ ಪಾಲ್ಗೊಂಡಿರುವ ಆಟಗಾರ್ತಿಯರ ಅಂತಿಮ ಪಟ್ಟಿ ಬಿಡುಗಡೆಯಾಗಿದ್ದು ಒಟ್ಟು 409 ಆಟಗಾರ್ತಿಯರು ಬಿಡ್‌ಗೆ (Auction) ಅರ್ಹತೆ ಪಡೆದಿದ್ದಾರೆ.

ಒಟ್ಟು 1,525 ಆಟಗಾರ್ತಿಯರು ಹರಾಜಿನಲ್ಲಿ ನೋಂದಾಯಿಸಿಕೊಂಡಿದ್ದರು. ದಾಖಲೆ ಪರಿಶೀಲನೆ ಮಾಡಿ 409 ಆಟಗಾರ್ತಿಯರ ಹೆಸರನ್ನು ಮಾತ್ರ ಬಿಡ್‌ಗೆ ಆಯ್ಕೆ ಮಾಡಲಾಗಿದೆ. ಇದರಲ್ಲಿ 246 ಭಾರತೀಯರಾಗಿದ್ದರೆ 163 ವಿದೇಶಿ ಆಟಗಾರ್ತಿಯರು ಇದ್ದಾರೆ.

ಆಟಗಾರ್ತಿಯರ ಗರಿಷ್ಠ ಮೂಲ ಬೆಲೆ 50 ಲಕ್ಷ ರೂ. ನಿಗದಿ ಮಾಡಲಾಗಿದೆ. ಈ ಪಟ್ಟಿಯಲ್ಲಿ 24 ಆಟಗಾರ್ತಿಯರಿದ್ದು, ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್, ಆರಂಭಿಕ ಬ್ಯಾಟರ್ ಸ್ಮೃತಿ ಮಂಧಾನ, ಶೆಫಾಲಿ ವರ್ಮಾ ಮತ್ತಿತರರು ಸ್ಥಾನ ಪಡೆದಿದ್ದಾರೆ. 40 ಲಕ್ಷ ಮೂಲ ಬೆಲೆ ಪಟ್ಟಿಯಲ್ಲಿ 40 ಆಟಗಾರ್ತಿಯರಿದ್ದಾರೆ. ಇದನ್ನೂ ಓದಿ: 951 ಕೋಟಿ ರೂ. ನೀಡಿ ಮಹಿಳಾ ಐಪಿಎಲ್ ಪ್ರಸಾರ ಹಕ್ಕು ಪಡೆದ Viacom18 – ಪ್ರತಿ ಪಂದ್ಯಕ್ಕೆ 7.09 ಕೋಟಿ ರೂ.

ಪ್ರತಿ ತಂಡಗಳು 12 ಕೋಟಿ ರೂ. ಒಳಗಡೆ ಕನಿಷ್ಠ 15, ಗರಿಷ್ಠ 18 ಆಟಗಾರ್ತಿಯರನ್ನು ಖರೀದಿಸಬೇಕಾಗುತ್ತದೆ. 409 ಆಟಗಾರ್ತಿಯರ ಪೈಕಿ 90 ಮಂದಿ ಹರಾಜಾಗಲಿದ್ದಾರೆ. 5 ತಂಡಗಳಲ್ಲಿ 60 ಭಾರತೀಯ ಮತ್ತು 30 ವಿದೇಶಿ ಆಟಗಾರ್ತಿಯರು ಇರಲಿದ್ದಾರೆ. ಪ್ರತಿ ತಂಡದಲ್ಲಿ ಗರಿಷ್ಠ 12, ಗರಿಷ್ಠ 6 ವಿದೇಶಿ ಆಟಗಾರ್ತಿಯರು ಇರಲಿದ್ದಾರೆ.

ಮುಂಬೈಯಲ್ಲಿರುವ ಜಿಯೋ ಸೆಂಟರ್‌ನಲ್ಲಿ ಫೆ. 13ರಂದು ಹರಾಜು ಪ್ರಕ್ರಿಯೆ ನಡೆಯಲಿದೆ. ಮಾರ್ಚ್‌ 4 ರಿಂದ 26 ರವರೆಗೆ ಕ್ರಿಕೆಟ್‌ ಟೂರ್ನಿ ನಡೆಯಲಿದ್ದು, ಎಲ್ಲಾ ಪಂದ್ಯಗಳು ಮುಂಬೈನಲ್ಲಿ ನಡೆಯಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028453 0 0 0
<![CDATA[ಶ್ರದ್ಧಾ ಹತ್ಯೆ ಕೇಸ್ - ಮೂಳೆಗಳನ್ನು ಮಿಕ್ಸಿಯಲ್ಲಿ ಪುಡಿ ಮಾಡಿದ್ದ ಅಫ್ತಾಬ್]]> https://publictv.in/aaftab-poonawala-crushed-shraddha-walkars-bones-in-mixer/ Tue, 07 Feb 2023 17:15:10 +0000 https://publictv.in/?p=1028461 ನವದೆಹಲಿ: ಕಳೆದ ವರ್ಷ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ನಡೆದಿದ್ದ ಯುವತಿ ಶ್ರದ್ಧಾಳ (Shraddha Walkar) ಹತ್ಯೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಘಟನೆಯ ಕುರಿತು 6,600 ಪುಟಗಳ ಚಾರ್ಜ್‌ಶೀಟ್‌ನಲ್ಲಿ ಇನ್ನೂ ಅನೇಕ ಭಯಾನಕ ವಿವರಗಳು ಬಹಿರಂಗವಾಗಿದೆ.

ಶ್ರದ್ಧಾಳನ್ನು ಕೊಲೆ ಮಾಡಿದ್ದ ಆಕೆಯ ಲಿವ್‌ಇನ್ ಪಾರ್ಟ್‌ನರ್ ಅಫ್ತಾಬ್ ಪೂನಾವಾಲ (Aaftab Poonawala) ಆಕೆಯ ಮೂಳೆಗಳನ್ನು ಮಿಕ್ಸಿಯಲ್ಲಿ (Mixer) ಹಾಕಿ ಪುಡಿ ಮಾಡಿದ್ದ. ಮೇ 18 ರಂದು ಅಫ್ತಾಬ್ ಕೊಲೆ ಮಾಡಿದ ಬಳಿಕ ಝೊಮಾಟೋದಿಂದ ಚಿಕನ್ ರೋಲ್ ಅನ್ನು ತರಿಸಿಕೊಂಡು ಊಟ ಮಾಡಿದ್ದ ಎಂದು ಉಲ್ಲೇಖಿಸಲಾಗಿದೆ.

ಕಳೆದ ವರ್ಷ ಮೇ ತಿಂಗಳಿನಲ್ಲಿ ಶ್ರದ್ಧಾ ವಾಕರ್ ಮತ್ತು ಆಫ್ತಾಬ್ ಪೂನಾವಾಲಾ ದೆಹಲಿಗೆ ತೆರಳಿದ್ದರು. ಆದರೆ ಇಬ್ಬರ ಸಂಬಂಧದಲ್ಲಿ ಬಿರುಕು ಮೂಡಿತ್ತು. ತಮ್ಮ ಖರ್ಚು ವೆಚ್ಚಗಳು ಹಾಗೂ ಅಫ್ತಾಬ್‌ಗೆ ಇತರ ಯುವತಿಯರೊಂದಿಗಿದ್ದ ಸಂಬಂಧದ ಬಗ್ಗೆ ಆಗಾಗ ಜಗಳವಾಗುತ್ತಿತ್ತು. ಆತನಿಗೆ ದೆಹಲಿಯಿಂದ ದುಬೈ ತನಕವೂ ಗೆಳತಿಯರಿದ್ದರು ಎನ್ನಲಾಗಿದೆ.

ಮೇ 18 ರಂದು ಅಫ್ತಾಬ್ ಹಾಗೂ ಶ್ರದ್ಧಾ ಇಬ್ಬರೂ ಮುಂಬೈಗೆ (Mumbai) ಹೋಗಲು ಯೋಜಿಸಿದ್ದರು. ಆದರೆ ಅಫ್ತಾಬ್ ಇದ್ದಕ್ಕಿದ್ದಂತೆ ಟಿಕೆಟ್ ಅನ್ನು ರದ್ದುಗೊಳಿಸಿದ್ದ. ಬಳಿಕ ಇಬ್ಬರ ನಡುವೆ ಮತ್ತೊಂದು ಖರ್ಚಿನ ವಿಚಾರವಾಗಿ ಜಗಳ ಏರ್ಪಟ್ಟಿತ್ತು. ಆ ಕ್ಷಣದ ಕೋಪದಲ್ಲಿ ಅಫ್ತಾಬ್ ಶ್ರದ್ಧಾಳ ಕತ್ತು ಹಿಸುಕಿ ಕೊಂದಿದ್ದ.

ಗೆಳತಿಯ ಕೊಲೆ ಮಾಡಿದ ಬಳಿಕ ಅಫ್ತಾಬ್ ಆಕೆಯ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ವಿಲೇವಾರಿ ಮಾಡಲು ಯೋಜಿಸಿದ್ದ. ಇದಕ್ಕಾಗಿ ಆತ ಒಂದು ಚೀಲವನ್ನೂ ಖರೀದಿಸಿದ್ದ. ಆದರೆ ಇದರಿಂದ ಆತ ತಕ್ಷಣ ಸಿಕ್ಕಿಬೀಳುತ್ತಾನೆ ಎಂದು ಭಾವಿಸಿ, ಈ ಯೋಜನೆಯನ್ನು ಕೈಬಿಟ್ಟಿದ್ದ. ಬಳಿಕ ಶ್ರದ್ಧಾಳ ದೇಹವನ್ನು ತುಂಡು ತುಂಡಾಗಿ ಕತ್ತರಿಸಲು ಯೋಜಿಸಿ, ಇದಕ್ಕಾಗಿ ಗರಗಸ, ಸುತ್ತಿಗೆ, 3 ಚಾಕುಗಳು ಮಾತ್ರವಲ್ಲದೇ ಬ್ಲೋಟಾರ್ಚ್‌ಗಳನ್ನೂ ಖರೀದಿಸಿದ್ದ. ಇದನ್ನೂ ಓದಿ: ಬೆಂಗಳೂರಿನ ಸಾಫ್ಟ್‌ವೇರ್ ಕಂಪನಿಯಲ್ಲಿ ಅಗ್ನಿ ಅವಘಡ – ಎದ್ನೋ ಬಿದ್ನೋ ಎಂದು ಹೊರ ಓಡಿದ ಸಿಬ್ಬಂದಿ

ಅಫ್ತಾಬ್ ಶ್ರದ್ಧಾಳ ದೇಹವನ್ನು 35 ತಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ. ಆತನ ಇತರ ಗೆಳತಿಯರು ಮನೆಗೆ ಭೇಟಿ ನೀಡುತ್ತಿದ್ದಾಗಲೆಲ್ಲಾ ಅವುಗಳನ್ನು ಅಲ್ಲಿಂದ ತೆಗೆದು ಅಡುಗೆ ಮನೆಯಲ್ಲಿ ಇಡುತ್ತಿದ್ದ. ಆಕೆಯ ಮೊಬೈಲ್ ಅನ್ನು ತಾನೇ ಇಟ್ಟುಕೊಂಡಿದ್ದು, ನಂತರ ಮುಂಬೈನಲ್ಲಿ ಅದನ್ನು ಎಸೆದಿದ್ದ. ಮೇ 18ರ ಬಳಿಕ ಶ್ರದ್ಧಾಳ ಸಾಮಾಜಿಕ ಮಾಧ್ಯಮಗಳ ಖಾತೆಗಳು ಆತನ ಫೋನ್‌ನಿಂದ ಚಾಲನೆಯಾಗುತ್ತಿದ್ದ ವಿಚಾರ ತನಿಖೆಯಿಂದ ಬೆಳಕಿಗೆ ಬಂದಿದೆ.

ಕೊಲೆಯಾದ ಶ್ರದ್ಧಾಳ ದೇಹವನ್ನು 35 ತುಂಡುಗಳಾಗಿ ಕತ್ತರಿಸಲಾಗಿದೆ ಎಂದು ಹೇಳಿಕೆ ನೀಡಲಾಗಿದೆಯಾದರೂ ಇಲ್ಲಿಯವರೆಗೆ ಕೇವಲ 20 ದೇಹದ ಭಾಗಗಳು ಮಾತ್ರವೇ ಪತ್ತೆಯಾಗಿವೆ. ಆಕೆಯ ತಲೆ ಇನ್ನೂ ಪತ್ತೆಯಾಗಿಲ್ಲ. ಕಳೆದ ವರ್ಷಾಂತ್ಯದಲ್ಲಿ ಪಾಲಿಗ್ರಾಫ್ ಹಾಗೂ ನಾರ್ಕೋ-ಅನಾಲಿಸಿಸ್ ಪರೀಕ್ಷೆಗಳಲ್ಲಿ ಅಫ್ತಾಬ್ ತಾನು ಕೊಲೆ ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಕಾರು, ಟ್ಯಾಂಕರ್ ನಡುವೆ ಭೀಕರ ಅಪಘಾತ – ಪ್ರವಾಸಕ್ಕೆ ತೆರಳುತ್ತಿದ್ದ ಮೂವರು ಮಸಣಕ್ಕೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028461 0 0 0
<![CDATA[ಅಂಬಲಿ ಹಳಿಸಿತು, ಕಂಬಳಿ ಬೀಸಿತಲೆ ಪರಾಕ್ - ಮೈಲಾರಲಿಂಗೇಶ್ವರ ವರ್ಷದ ದೈವವಾಣಿ]]> https://publictv.in/prediction-of-mylaralingeshwar-in-bellary/ Tue, 07 Feb 2023 17:40:36 +0000 https://publictv.in/?p=1028463 ವಿಜಯನಗರ: ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ವರ್ಷದ ಭವಿಷ್ಯವಾಣಿ ಮೈಲಾರಲಿಂಗೇಶ್ವರನ (Mylaralingeshwar) ಕಾರ್ಣಿಕೋತ್ಸವ ನಡೆಯಿತು. 15 ಅಡಿ ಬಿಲ್ಲನ್ನೇರಿದ ರಾಮಪ್ಪ ಗೊರವಯ್ಯ ಸದ್ದಲೇ ಎನ್ನುತ್ತಲೆ ಅಂಬಲಿ ಹಳಿಸಿತು, ಕಂಬಳಿ ಬೀಸಿತಲೆ ಪರಾಕ್ ಎಂದು ಈ ವರ್ಷದ ಕಾರ್ಣಿಕ (prediction) ನುಡಿದಿದ್ದಾರೆ.

ಸುಮಾರು ವರ್ಷಗಳಿಂದ ವರ್ಷಕ್ಕೊಮ್ಮೆ ನಡೆಯುವ ಕಾರ್ಣಿಕವನ್ನು ಕೇಳಲು ಲಕ್ಷಾಂತರ ಜನ ಭಕ್ತರು ಜಮಾಯಿಸುತ್ತಾರೆ. ಭಾರತ ಹುಣ್ಣಿಮೆಯ ಸಮಯದಲ್ಲಿ ನಡೆಯುವ ಜಾತ್ರೆಯ ವೇಳೆ ರಾಮಪ್ಪ ಗೊರವಯ್ಯ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಬಿಲ್ಲನ್ನೇರಿ ಡೆಂಕನಮರಡಿಯಲ್ಲಿ ಸದ್ದಲೇ ಅನ್ನುತ್ತ ಕಾರ್ಣಿಕ ನುಡಿಯುತ್ತಾರೆ.

ಗೊರವಯ್ಯ ನುಡಿಯುವ ಕಾರ್ಣಿಕವನ್ನು ಮೈಲಾರಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ವಿಶ್ಲೇಷಣೆ ಮಾಡುತ್ತಾರೆ. ಈ ವರ್ಷ ಗೊರವಯ್ಯ ನುಡಿದ ಕಾರ್ಣಿಕವಾಣಿ ಅಂಬಲಿ ಹಳಸಿತು ಕಂಬಳಿ ಬೀಸಿತಲೆ ಪರಾಕ್ ಎನ್ನುವುದನ್ನು ದೇಶದ ಅನ್ನದಾತರು ಹಾಗೂ ರಾಜಕಾರಣದ ದೈವನುಡಿಯನ್ನು ವಿಶ್ಲೇಷಣೆ ಮಾಡಿದರು. ರೈತರಿಗೆ ರಾಜ್ಯದಲ್ಲಿ ಮಳೆ ಬೆಳೆ ಜಾಸ್ತಿ ಆಗಿ, ಸಮೃದ್ಧಿಯಾಗಲಿದೆ. ಇದರ ಜೊತೆಗೆ ಮಳೆ ಜಾಸ್ತಿಯಾಗಿ ಬೆಳೆ ಹಾನಿಯಾಗಲಿದೆ. ರೈತರಿಗೆ ಬೆಳೆದ ಬೆಳೆ ಸಿಗುತ್ತದೆ. ಈ ಸೂಚನೆ ಮೈಲಾರಲಿಂಗೇಶ್ವರನ ವಾಣಿಯಿಂದ ಸಿಕ್ಕಿದೆ.

ರಾಜಕೀಯವಾಗಿ 2023ರಲ್ಲಿ ನ್ಯಾಯಯುತವಾಗಿರುವ ನಾಯಕ ಮುಖ್ಯಮಂತ್ರಿ ಆಗಲಿದ್ದಾರೆ. ಪ್ರಾಮಾಣಿಕವಾಗಿ ನಿಷ್ಠೆಯಿಂದ ಇರುವ ವ್ಯಕ್ತಿ ರಾಜ್ಯ ಹಾಗೂ ರಾಷ್ಟ್ರವನ್ನು ಆಳುತ್ತಾರೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ನಲ್ಲಿ ನಿಷ್ಠೆಯಿಂದ ಇರುವ ನಾಯಕರಿಗೆ ರಾಜ್ಯದ ಪಟ್ಟ ಸಿಗಲಿದೆ ಎಂದು ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಕಾರ್ಣಿಕ ವಿಶ್ಲೇಷಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028463 0 0 0
<![CDATA[ಫೆ.11ಕ್ಕೆ ಪುತ್ತೂರಿಗೆ ಅಮಿತ್‌ ಶಾ - ಯಾವ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ?]]> https://publictv.in/union-cooperation-minister-amit-shah-to-visit-puttur-in-karnataka-on-feb-11/ Tue, 07 Feb 2023 17:47:45 +0000 https://publictv.in/?p=1028466 ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಬೆಂಗಳೂರು, ತುಮಕೂರಿಗೆ ಬಂದು ಹೋದ ಬೆನ್ನಲ್ಲೇ ಕೇಂದ್ರ ಸಹಕಾರಿ ಸಚಿವ ಅಮಿತ್‌ ಶಾ (Amit Shah) ರಾಜ್ಯ ಪ್ರವೇಶಕ್ಕೆ ಮುಹೂರ್ತ ನಿಗದಿಯಾಗಿದೆ.

ಫೆಬ್ರವರಿ 11ರಂದು ಅಮಿತ್‌ ಶಾ ಅವರ ಒಂದು ದಿನದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು (Putturu) ತಾಲೂಕಿನ ಪ್ರವಾಸದ ಪಟ್ಟಿ ಪ್ರಕಟವಾಗಿದೆ. ಕಣ್ಣೂರು ವಿಮಾನ ನಿಲ್ದಾಣದಿಂದ ಬಿಎಸ್‌ಎಫ್‌ ಹೆಲಿಕಾಪ್ಟರ್‌ ಮೂಲಕ ಮಧ್ಯಾಹ್ನ 2:45 ಈಶ್ವರಮಂಗಲಕ್ಕೆ ಆಗಮಿಸಲಿದ್ದಾರೆ. ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ, ತುಮಕೂರಲ್ಲಿ‌ ಮೋದಿ ಹವಾ; ಬಯಲು ಸೀಮೆಯಲ್ಲಿ 12+ ಸೀಟ್ ಗೆಲ್ಲಲು ಬಿಜೆಪಿ ಟಾರ್ಗೆಟ್

ರಸ್ತೆಯ ಮಾರ್ಗದ ಮೂಲಕ ಹನುಮಗಿರಿ ದೇವಸ್ಥಾನಕ್ಕೆ ಆಗಮಿಸಲಿರುವ ಇವರು ನಂತರ ಪುತ್ತೂರಿಗೆ ಹೆಲಿಕಾಪ್ಟರ್‌ ಮೂಲಕ ತೆರಳಲಿದ್ದಾರೆ. ಸಂಜೆ ಪ್ರತಿಷ್ಠಿತ ಕ್ಯಾಂಪ್ಕೋ (CAMPCO) ಸಂಸ್ಥೆಯ ಸುವರ್ಣ ಮಹೋತ್ಸವದ ಸಮಾರಂಭದಲ್ಲಿ ಭಾಗವಹಿಸಿ ಭಾಷಣ ಮಾಡಲಿದ್ದಾರೆ. ಈ ಸಹಕಾರಿ ಸಮಾವೇಶವು ತೆಂಕಿಲದ ವಿವೇಕಾನಂದ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ನಡೆಯಲಿದೆ.

ಸಂಜೆ 5 ಗಂಟೆ ಕಾರ್ಯಕ್ರಮ ಮುಗಿಸಿಕೊಂಡು ರಸ್ತೆ ಮಾರ್ಗದ ಮೂಲಕ ಕ್ಯಾಂಪ್ಕೋ ಫ್ಯಾಕ್ಟರಿಗೆ ಭೇಟಿ ನೀಡಲಿದ್ದಾರೆ. ಇದಾದ ಬಳಿಕ ಪುತ್ತೂರಿಗೆ ಆಗಮಿಸಿ ಹೆಲಿಕಾಪ್ಟರ್‌ ಮೂಲಕ ಮಂಗಳೂರಿಗೆ ಬಂದು ರಾತ್ರಿ ವಿಮಾನದ ಮೂಲಕ ತೆರಳಲಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028466 0 0 0
<![CDATA[ಬಿಗ್ ಬುಲೆಟಿನ್ 07 February 2023 ಭಾಗ-3]]> https://publictv.in/big-bulletin-07-february-2023-part-3/ Tue, 07 Feb 2023 17:50:57 +0000 https://publictv.in/?p=1028468 Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028468 0 0 0 ]]> ]]> ]]> ]]> ]]> ]]> ]]>
<![CDATA[ಬಿಗ್ ಬುಲೆಟಿನ್ 07 February 2023 ಭಾಗ-2]]> https://publictv.in/big-bulletin-07-february-2023-part-2/ Tue, 07 Feb 2023 17:52:54 +0000 https://publictv.in/?p=1028476 Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028476 0 0 0 ]]> ]]> ]]> ]]> ]]> ]]> ]]>
<![CDATA[ಬಿಗ್ ಬುಲೆಟಿನ್ 07 February 2023 ಭಾಗ-1]]> https://publictv.in/big-bulletin-07-february-2023-part-1/ Tue, 07 Feb 2023 17:55:31 +0000 https://publictv.in/?p=1028478 Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028478 0 0 0 ]]> ]]> ]]> ]]> ]]> ]]> ]]>
<![CDATA[ಟಿಕೆಟ್ ಕೋಲಾಹಲ- ಹಾಸನ ಜೆಡಿಎಸ್‍ನಲ್ಲಿ ಪಕ್ಷಾಂತರ ಪರ್ವ]]> https://publictv.in/karnataka-election-2023-jds-activits-joins-congress/ Wed, 08 Feb 2023 01:51:34 +0000 https://publictv.in/?p=1028481 ಹಾಸನ: ವಿಧಾನಸಭಾ ಚುನಾವಣೆ (Vidhanasabha Elections 2023) ಸಮೀಪಿಸುತ್ತಿರುವಂತೆಯೇ ಟಿಕೆಟ್ ಆಕಾಂಕ್ಷಿಗಳು ಮತ್ತು ಈಗಾಗಲೇ ಟಿಕೆಟ್ ಖಾತ್ರಿಯಾಗಿರುವವರು ಪ್ರಚಾರ ಬಿರುಸುಗೊಳಿಸುವ ಮೂಲಕ ಮತ ಬೇಟೆಯಲ್ಲಿ ತೊಡಗಿದ್ದಾರೆ. ಮತ್ತೊಂದೆಡೆ ಪಕ್ಷಾಂತರ ಪರ್ವ ಸಹ ಜೋರಾಗಿದೆ. ಹಾಸನ ಜಿಲ್ಲೆಯ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ವಿಚಾರದಿಂದ ಗೊಂದಲಕ್ಕೀಡಾದ ಕಾರ್ಯಕರ್ತರು ಜೆಡಿಎಸ್ (JDS) ಪಕ್ಷ ತೊರೆಯಲು ಮುಂದಾಗಿದ್ದಾರೆ.

ಹಾಸನ ಜಿಲ್ಲೆಯ ಜೆಡಿಎಸ್‍ನಲ್ಲಿ ದಿನಕ್ಕೊಂದು ಬೆಳವಣಿಗೆಯಾಗುತ್ತಲೇ ಇದೆ. ಕೆಲ ದಿನಗಳ ಹಿಂದಷ್ಟೇ ಮಾಜಿ ಸಚಿವ ಎ.ಮಂಜು (A Manju) ಜೆಡಿಎಸ್ ಸೇರುವುದು ಪಕ್ಕಾ ಆಗಿದೆ. ಅದಾದ ಮೇಲೆ ಶಾಸಕ ಎ.ಟಿ.ರಾಮಸ್ವಾಮಿ (A T Ramaswamy) ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿದ್ದರು. ಇದರ ನಡುವೆ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ (Shivalinge Gowda)ಜೆಡಿಎಸ್ ತೊರೆದು ಕಾಂಗ್ರೆಸ್ (Congress) ಸೇರಲು ಕೆಲವೇ ದಿನಗಳು ಬಾಕಿ ಇವೆ. ಮತ್ತೊಂದೆಡೆ ಅರಕಲಗೂಡು ಕ್ಷೇತ್ರದ ಹಾಲಿ ಶಾಸಕ ಎ.ಟಿ ರಾಮಸ್ವಾಮಿ ಬಿಜೆಪಿ ಸೇರುತ್ತಾರೋ ಇಲ್ಲವೇ ಕಾಂಗ್ರೆಸ್‍ನತ್ತ ಮುಖ ಮಾಡುತ್ತಾರೋ ಅನ್ನೋದು ಕೂತುಹಲ ಕೆರಳಿಸಿದೆ.

ಹಾಸನ ಜಿಲ್ಲೆಯ ಹೈಕಮಾಂಡ್ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ (HD Revanna) ಕ್ಷೇತ್ರದಲ್ಲೇ ಜೆಡಿಎಸ್ ಕಾರ್ಯಕರ್ತರು ಬಿಗ್ ಶಾಕ್ ನೀಡಿದ್ದಾರೆ. ಹೊಳೆನರಸೀಪುರ ಪುರಸಭೆ ಮಾಜಿ ಅಧ್ಯಕ್ಷ ಪುಟ್ಟರಾಜು, ಮಾಜಿ ಸದಸ್ಯ ಗಂಗಾಧರ್ ಹಾಗೂ ಬೆಂಬಲಿಗರು ಕಾಂಗ್ರೆಸ್‍ನತ್ತ ಮುಖಮಾಡಿದ್ದಾರೆ ಎನ್ನಲಾಗ್ತಿದೆ. ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಹಾಗೂ ಸಂಸದ ಡಿ.ಕೆ.ಸುರೇಶ್ (DK Suresh) ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಇವರಲ್ಲದೆ ಹಾಲಿ ಕೆಲ ಪುರಸಭೆ ಸದಸ್ಯರು ಜೆಡಿಎಸ್ ತೊರೆದು ಕೈ ಹಿಡಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದು ಜೆಡಿಎಸ್ ನಾಯಕರನ್ನು ನಿದ್ದೆಗೆಡೆಸಿದೆ. ರೇವಣ್ಣ ಅವರ ಸಂಪೂರ್ಣ ಹಿಡಿತದಲ್ಲಿರುವ ಹೊಳೆನರಸೀಪುರದಲ್ಲೇ ಜೆಡಿಎಸ್ ಕಾರ್ಯಕರ್ತರು ಪಕ್ಷ ತೊರೆಯುತ್ತಿರುವುದು ಭಾರೀ ಬಿರುಗಾಳಿಯೇ ಎಬ್ಬಿಸಿದಂತಾಗಿದೆ. ಇದನ್ನೂ ಓದಿ: 2 ಬಾರಿ ಆಪರೇಷನ್ ಆದ್ರೂ ಆರೋಗ್ಯ ಲೆಕ್ಕಿಸದೇ ಪಕ್ಷಕ್ಕಾಗಿ ಹೋರಾಟ: ರೇವಣ್ಣ ಭಾವುಕ

ಅರಸೀಕೆರೆ ವಿಧಾನಸಭಾ ಕ್ಷೇತ್ರ (Araseekere Vidhanasabha Constituency) ದಲ್ಲಿ ಸತತವಾಗಿ ಮೂರು ಬಾರಿ ಜೆಡಿಎಸ್‍ನಿಂದ ಆಯ್ಕೆಯಾಗಿರುವ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾಂಗ್ರೆಸ್ ಪಕ್ಷ ಸೇರುವುದು ಬಹುತೇಕ ಖಚಿತವಾಗಿದೆ. ಇವರಿಗೆ ಟಕ್ಕರ್ ಕೊಡಲು ಜೆಡಿಎಸ್ ನಾಯಕರು ಮುಂದಾಗಿದ್ದಾರೆ. ಮೊದಲ ಹಂತವಾಗಿ ಫೆ.9 ರಂದು ಅರಸೀಕೆರೆ ಪಟ್ಟಣದಲ್ಲಿ ಜೆಡಿಎಸ್ ಕಚೇರಿ ಉದ್ಘಾಟನೆ ಮಾಡುತ್ತಿದ್ದಾರೆ. ಫೆ.12 ರವರೆಗೆ ಶಿವಲಿಂಗೇಗೌಡರಿಗೆ ತಮ್ಮ ನಿರ್ಧಾರ ತಿಳಿಸಲು ಗಡುವು ನೀಡಿರುವ ದಳಪತಿಗಳು ಕಾದು ನೋಡುವ ತಂತ್ರಕ್ಕೆ ಮುಂದಾಗಿದ್ದಾರೆ. ಮಾಜಿ ಸಚಿವ ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ (Suraj Revanna) ಸೇರಿ ಚುನಾಯಿತ, ಪರಾಜಿತ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಬಗ್ಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್.ಲಿಂಗೇಶ್ ಅಧಿಕೃತವಾಗಿ ಪ್ರಕಟಣೆ ಹೊರಡಿಸಿದ್ದಾರೆ.

ಪಕ್ಷಾಂತರ ಅಬ್ಬರ ಒಂದೆಡೆಯಾದರೆ, ಹಾಸನ ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ ಹೆಚ್.ಪಿ.ಸ್ವರೂಪ್ ಪ್ರಕಾಶ್ ತಮ್ಮ ಪ್ರಚಾರ ಬಿರುಸುಗೊಳಿಸಿದ್ದಾರೆ. ಇದೇ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಭವಾನಿ ರೇವಣ್ಣ (Bhavani Revanna) ಫುಲ್ ಸೈಲೆಂಟ್ ಆಗಿದ್ದಾರೆ. ಹೀಗಾಗಿ ಅವರ ನಡೆ ಇನ್ನೂ ನಿಗೂಢವಾಗಿದೆ. ಒಟ್ಟಿನಲ್ಲಿ ಚುನಾವಣೆ ಸಮೀಸುತ್ತಿರುವಾಗಲೇ ಜೆಡಿಎಸ್‍ನಲ್ಲಿ ದಿನಕ್ಕೊಂದು ಬೆಳವಣಿಗೆಯಾಗುತ್ತಿದ್ದು, ಜೆಡಿಎಸ್ ಕಾರ್ಯಕರ್ತರು ಗೊಂದಲಕ್ಕೀಡಾಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಬಿಟ್ಟು ತೆನೆ ಹೊತ್ತ ಎ.ಮಂಜು – ರೇವಣ್ಣ ವಿರುದ್ಧ ಎ.ಟಿ ರಾಮಸ್ವಾಮಿ ಬೇಸರದ ಮಾತು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028481 0 0 0
<![CDATA[ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ -ಕಿಯಾರಾ ಜೋಡಿ]]> https://publictv.in/bollywood-actress-kiara-advani-tied-knot-with-sidharth-malhotra/ Wed, 08 Feb 2023 02:12:51 +0000 https://publictv.in/?p=1028490 ಬಾಲಿವುಡ್‍ನ ಪ್ರೇಮ ಪಕ್ಷಿಗಳಾದ ಸಿದ್ಧಾರ್ಥ್ (Sidharth Malhotra) ಮತ್ತು ಕಿಯಾರಾ (Kiara Advani) ವೈವಾಹಿಕ ಬದುಕಿಗೆ ಕಾಲಿಟ್ಟಿದ್ದಾರೆ. ಮದುವೆಯ ಮುದ್ದಾದ ಫೋಟೋ ಶೇರ್ ಮಾಡುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ.

ಹಲವು ವರ್ಷಗಳ ಪ್ರೀತಿ (Love Marriage) ಗೆ ಇದೀಗ ಮದುವೆಯೆಂಬ ಮುದ್ರೆ ಒತ್ತಿದ್ದಾರೆ. ಗುರು-ಹಿರಿಯರು, ಆಪ್ತರ ಸಮ್ಮುಖದಲ್ಲಿ ಸಿದ್- ಕಿಯಾರಾ ಜೋಡಿ ಅದ್ಧೂರಿಯಾಗಿ ಹಸೆಮಣೆ ಏರಿದ್ದಾರೆ. ರಾಜಸ್ಥಾನದ ಸೂರ್ಯಗಢನಲ್ಲಿ ಮದುವೆ ಆಗಿದ್ದಾರೆ.

ನಟಿ ಕಿಯಾರಾ ಪಿಂಕ್ ಬಣ್ಣದ ಲೆಹೆಂಗಾದಲ್ಲಿ ಮಿಂಚಿದ್ರೆ, ಸಿದ್ಧಾರ್ಥ್ ಮಲ್ಹೋತ್ರಾ ಬಿಳಿ ಶೆರ್ವಾನಿಯಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ನಟ ಪ್ರಭಾಸ್ ಜೊತೆ ಕೃತಿ ಸನೋನ್ ಮದುವೆ: ಬ್ರೇಕಿಂಗ್ ನ್ಯೂಸ್ ಎಂದ ಉಮೈರ್

ನವಜೋಡಿಯ ಮದುವೆಯ ಫೋಟೋ ಶೇರ್ ಆಗ್ತಿದ್ದಂತೆ ಅಭಿಮಾನಿಗಳು, ಸೆಲೆಬ್ರಿಟಿ ಸ್ನೇಹಿತರ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028490 0 0 0
<![CDATA[ಮದುವೆಗೂ ಮುಂಚೆ ಕಂಡೀಷನ್ಸ್ ಅಪ್ಲೈ- ಬೆಂಗಳೂರಿನ ವಧು, ವರರ ನಯಾ ಟ್ರೆಂಡ್]]> https://publictv.in/new-trend-in-bengaluru-conditions-apply-before-marriage/ Wed, 08 Feb 2023 02:31:13 +0000 https://publictv.in/?p=1028494 ಬೆಂಗಳೂರು: ಮದುವೆ ಸ್ವರ್ಗದಲ್ಲೇ ನಿಶ್ಚಯ ಆಗಿರುತ್ತೆ ಅಂತಾರೆ. ಮದುವೆ ಜನುಮ ಜನುಮಗಳ ಅನುಬಂಧ ಅಂತಾರೆ. ಆದರೆ ಇತ್ತೀಚಿನ ದಾಂಪತ್ಯ ಜೀವನ ಸುದೀರ್ಗ ಬಂಧನವನ್ನೇ ಕಳೆದುಕೊಂಡು ಬಿಡುತ್ತವೆ. ಇಂತಹ ದಿನಗಳಲ್ಲಿ ಮದುವೆಯಲ್ಲೂ ಹೊಸ ಟ್ರೆಂಡ್ ಶುರುವಾಗಿದೆ. ಇಂದಿನ ಜನರೇಶನ್ ಮದುವೆ ವಿಚಾರದಲ್ಲಿ ಒಂದು ಹೆಜ್ಜೆ ಮುಂದಿಟ್ಟಿದೆ. ಅರ್ಥಾಥ್ ಬೆಂಗಳೂರಿನಲ್ಲಿ ವಧು-ವರರ ನಯಾ ಟ್ರೆಂಡ್ ಶುರುವಾಗಿದೆ.

ಹೌದು, ಸಪ್ತಪದಿ ತುಳಿಯೋಕೆ ಮುನ್ನಾ ಕಾಂಟ್ರಕ್ಟ್. ಮಾಂಗಲ್ಯಧಾರಣೆಗೂ ಮುನ್ನವೇ ಆಗ್ರಿಮೆಂಟ್ (Marriage Agreement) ಅಂದರೆ ಕರಾರು ಒಪ್ಪಂದ ಶುರುವಾಗಿದೆ. ಮದುವೆಯಾಗಲು ನಿರ್ಧರಿಸುವ ವಧು-ವರರ ಈ ಲೇಟೆಸ್ಟ್ ಟ್ರೆಂಡ್ ಈಗ ವಕೀಲರನ್ನೇ ನಿದ್ದೆಗೆಡಿಸಿದೆ. ಇದನ್ನೂ ಓದಿ: ಕೋಟ್ಯಧಿಪತಿಯನ್ನ ಮದುವೆ ಆಗಿದ್ದೀರಾ ಅನ್ನೋರಿಗೆ ಅದಿತಿ ಪ್ರಭುದೇವ ಖಡಕ್ ಉತ್ತರ

ಏನಿದು ಮ್ಯಾರೇಜ್ ಕಂಡೀಷನ್?: ಮದುವೆಗೂ ಮುನ್ನ ವಧು-ವರ ಪರಸ್ಪರ ಕರಾರು ಪತ್ರ ಆರಂಭವಾಗಿದೆ. ಭಾರತದಲ್ಲಿ ಮಾನ್ಯತೆ ಇಲ್ಲದೇ ಇದ್ರೂ ಟ್ರೆಂಡ್ ಹೆಚ್ಚಳವಾಗಿದೆ. ಪತಿ ಅಥವಾ ಪತ್ನಿ ಹೀಗೆ ಇರಬೇಕು ಎನ್ನುವುದರ ಬಗ್ಗೆ ವಿವಾಹಕ್ಕೂ ಮುನ್ನ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಸಂಸಾರದಲ್ಲಿ ಸಾಮರಸ್ಯ ಕಂಡು ಬಂದರೆ ಮುಂದಿನ ನಿರ್ಧಾರ ಉಲ್ಲೇಖ ಮಾಡಲಾಗುತ್ತಿದೆ. ವಿಚ್ಛೇದನ (Divorce) ದ ಬಳಿಕ ಜೀವನಾಂಶ ಎಷ್ಟು ಕೊಡಬೇಕು ಎಂಬುದರ ಪ್ರಸ್ತಾಪಿಸಲಾಗುತ್ತಿದೆ. ಪತಿಯ ಮನೆಯವರಿಂದ ಪ್ರತ್ಯೇಕ ವಾಸದ ಬಗ್ಗೆಯೂ ಅಗ್ರಿಮೆಂಟ್, ಇಷ್ಟು ಮಾತ್ರವಲ್ಲದೇ ಮಕ್ಕಳಾಗದೇ ಇದ್ರೆ ಬೇರೆ ಮದ್ವೆಯಾಗುವುದರ ಬಗ್ಗೆಯೂ ಪ್ರಸ್ತಾಪ ಮಾಡಲಾಗುತ್ತಿದೆ.

ಹೀಗೆ ಮದುವೆಗೂ ಮುನ್ನ ವಧು-ವರ ಕರಾರು ಒಪ್ಪಂದ ಮಾಡಿಕೊಳ್ಳೋದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಸದ್ಯ ಈ ಆಗ್ರಿಮೆಂಟ್‍ಗೆ ಯಾವುದೇ ಕಾನೂನು ಮಾನ್ಯತೆ ಇಲ್ಲ. ಆದರೆ ಕೆಲ ಡಿವೋರ್ಸ್ ಸಂದರ್ಭದಲ್ಲಿ ಇದೇ ವಿಚಾರಕ್ಕೆ ಗಲಾಟೆಯಾಗ್ತಿದೆ. ಹೀಗಾಗಿ ವಕೀಲರಿಗೆ ಈ ಆಗ್ರಿಮೆಂಟ್‍ನಿಂದ ದೊಡ್ಡ ತಲೆನೋವು ಉಂಟಾಗಿದೆ. ಹೀಗಾಗಿ ಇದಕ್ಕೆ ಮಾನ್ಯತೆ ಇರದ ಆಗ್ರಿಮೆಂಟ್ ಮಾಡಿಕೊಂಡು ಮೋಸ ಹೋಗಬೇಡಿ ಎಂದು ವಕೀಲರು (Lawyer) ಸಂದೇಶ ರವಾನಿಸುತ್ತಿದ್ದಾರೆ.

ಐಟಿಬಿಟಿ ವಲಯದಲ್ಲಿ ಈ ಆಗ್ರಿಮೆಂಟ್‍ಗಳು ಹೆಚ್ಚಾಗುತ್ತಿದೆ. ವಿದ್ಯಾವಂತರಾವರು ಈ ರೀತಿಯ ಆಗ್ರಿಮೆಂಟ್‍ಗಳನ್ನು ಮಾಡಿಕೊಳ್ಳುವ ಮುನ್ನ ಎಚ್ಚರವಾಗಿರಬೇಕು. ಇದನ್ನೂ ಓದಿ: ರಾಖಿ ಸಾವಂತ್ ಪತಿ, ಮೈಸೂರು ಹುಡುಗ ಆದಿಲ್ ಪೊಲೀಸ್ ವಶಕ್ಕೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028494 0 0 0
<![CDATA[ಕೋಟೆನಾಡಲ್ಲಿ ದಂಡ ಪಾವತಿಸಲಾಗದೇ ಜೈಲು ಸೇರಿದ ಬೈಕ್ ಸವಾರ]]> https://publictv.in/bike-rider-jailed-for-not-paying-fine-in-chitradurga/ Wed, 08 Feb 2023 02:56:14 +0000 https://publictv.in/?p=1028498 ಚಿತ್ರದುರ್ಗ: ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಕೋರ್ಟ್ (Court) ವಿಧಿಸಿದ್ದ ದಂಡ (Fine) ಕಟ್ಟಲಾಗದೇ ಬೈಕ್ (Bike) ಸವಾರ ಜೈಲು (Jail) ಪಾಲಾಗಿರುವ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ.

ಚಿತ್ರದುರ್ಗ ಮಾರುಕಟ್ಟೆಯಲ್ಲಿ ಹಮಾಲಿ ಕೆಲಸ ಮಾಡುವ ಕಾರ್ಮಿಕ ರವಿಕುಮಾರ್‌ ದಂಡ ಕಟ್ಟಲಾಗದ ವ್ಯಕ್ತಿ. ಈತ ಫೆ. 2ರಂದು ಮದ್ಯಪಾನ ಮಾಡಿ ವಾಹನ ಚಲಿಸಿದ್ದ. ಹೀಗಾಗಿ‌ ಸಂಚಾರ ಠಾಣೆ ಪೊಲೀಸರು ಆತನ ವಿರುದ್ಧ ನಿಯಮದಂತೆ ಅಪಾಯಕಾರಿ ಚಾಲನೆ ಹಾಗೂ ಹೆಲ್ಮೆಟ್‌ ಧರಿಸದೇ ನಿಯಮ‌ ಉಲ್ಲಂಘನೆ ಕೇಸ್ ದಾಖಲಿಸಿದ್ದರು.

ಚಿತ್ರದುರ್ಗದ ಮೆದೇಹಳ್ಳಿ ರಸ್ತೆಯಲ್ಲಿ ಬೈಕ್ ಸವಾರ ರವಿಕುಮಾರನನ್ನು ವಶಕ್ಕೆ ಪಡೆದು, ಸಂಚಾರಿ ಠಾಣೆ ಪೊಲೀಸರು ಕೇಸ್ ದಾಖಲಿಸಿದ್ದರು. ನಂತರ ಚಿತ್ರದುರ್ಗ ಸಿಜೆಎಂ ಮತ್ತು ಜೆಎಂಎಫ್‌ಸಿ ಕೋರ್ಟ್‌ನಿಂದ‌‌ ಒಟ್ಟು 20,500 ರೂ. ದಂಡ ವಿಧಿಸಲಾಗಿತ್ತು. ಆದರೆ ಕಾರ್ಮಿಕ ರವಿಕುಮಾರ್‌ ದಂಡ ಕಟ್ಟಲಾಗಲು ಅಶಕ್ತನಾಗಿದ್ದ ಹಿನ್ನೆಲೆಯಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿ 10,250ರೂ.ಗೆ ಇಳಿಸಲು ಕೋರ್ಟ್ ಆದೇಶಿಸಿತ್ತು. ಇದನ್ನೂ ಓದಿ: ಮದುವೆಗೂ ಮುಂಚೆ ಕಂಡೀಷನ್ಸ್ ಅಪ್ಲೈ- ಬೆಂಗಳೂರಿನ ವಧು, ವರರ ನಯಾ ಟ್ರೆಂಡ್

ಆದರೆ ಆರೋಪಿ ರವಿಕುಮಾರ್‌ಗೆ ದಂಡ ಕಟ್ಟಲಾಗದೇ ಜೈಲುಪಾಲಾಗಿದ್ದಾನೆ. ಸದ್ಯ ನಾಯಾಂಗ ಬಂಧನದಲ್ಲಿರುವ ಕಾರ್ಮಿಕ (ಹಮಾಲಿ) ರವಿಕುಮಾರ್ ಡ್ರಿಂಕ್ ಡ್ರೈವ್ ಕೇಸ್‌ನಲ್ಲಿ ಜೈಲು ಸೇರಿರುವುದು ಮದ್ಯಪಾನ ಮಾಡಿ ವಾಹನ ಚಲಾಯಿಸುವವರಲ್ಲಿ ನಡುಕ ಹುಟ್ಟಿಸಿದೆ. ಇದನ್ನೂ ಓದಿ: ಟಿಕೆಟ್ ಕೋಲಾಹಲ- ಹಾಸನ ಜೆಡಿಎಸ್‍ನಲ್ಲಿ ಪಕ್ಷಾಂತರ ಪರ್ವ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028498 0 0 0
<![CDATA[ಬಿಜೆಪಿ ಹೈಕಮಾಂಡ್‌ನಿಂದ ಪೊಲಿಟಿಕಲ್ ಸುದರ್ಶನ ಚಕ್ರ ಬಾಕಿ ಇದೆಯಾ?]]> https://publictv.in/bjp-high-command-political-game-yediyurappa-birthday-in-shivamogga/ Wed, 08 Feb 2023 02:55:48 +0000 https://publictv.in/?p=1028499 ಬೆಂಗಳೂರು: ಬಿಜೆಪಿ ಹೈಕಮಾಂಡ್ (BJP High Command) ಬಳಿ ಕಡೇ ಆಟ ಸಿದ್ಧವಾಗಿದೆ ಎನ್ನಲಾಗಿದೆ. ಪೊಲಿಟಿಕಲ್ ಸುದರ್ಶನ ಚಕ್ರ ಅಸ್ತ್ರ ಇದೆಯಾ ಎಂಬ ಕುತೂಹಲ ಗರಿಗೆದರಿದೆ. ಜಾತಿ ರಾಜಕೀಯದ ದಿಕ್ಕು ಬದಲಾಗುವ ಬಗ್ಗೆ ನಾನಾ ಚರ್ಚೆಗಳು ಶುರುವಾಗಿದ್ದು, ಶಿವಮೊಗ್ಗದಲ್ಲಿ (Shivamogga) ಕಹಳೆ ಮೊಳಗುವ ಬಗ್ಗೆ ಬಿಜೆಪಿಯೊಳಗೆ (BJP) ಮಾತುಗಳು ಸುಳಿದಾಡುತ್ತಿದೆ. ಬಿಜೆಪಿ ಹೈಕಮಾಂಡ್‌ನ ಆ ಕ್ಯಾಸ್ಟ್ + ಮಾಸ್ ಕಾರ್ಡ್ ಗೇಮ್ ಏನದು ಎಂಬ ಬಗ್ಗೆ ರಾಜ್ಯ ಬಿಜೆಪಿ ನಾಯಕರೇ ಪ್ರಶ್ನೆ ಮಾಡುತ್ತಿದ್ದಾರೆ.

ಅಂದಹಾಗೆ ಯಡಿಯೂರಪ್ಪ (Yediyurappa) ಬರ್ತ್‌ಡೇನಲ್ಲಿ ಆ ಪೊಲಿಟಿಕಲ್ ಸುದರ್ಶನ ಚಕ್ರ ಪ್ರಯೋಗ ಆಗುವ ಸಾಧ್ಯತೆಗಳ ಬಗ್ಗೆ ಲೆಕ್ಕಚಾರ ಇದೆ. ಯಡಿಯೂರಪ್ಪ ರೋಲ್.. ಮಗನ ರೋಲ್.. ಏನು..? ಎಲ್ಲಿ ಅನ್ನೋದು ಸ್ಪಷ್ಟವಾಗಬಹುದು ಎನ್ನಲಾಗಿದೆ. ಪೊಲಿಟಿಕಲ್ ಮಾಸ್ಟರ್ ಸ್ಟ್ರೋಕ್ ಕೊಡುವುದರಲ್ಲಿ ಬಿಜೆಪಿ ಹೈಕಮಾಂಡ್ ಎತ್ತಿದ ಕೈ. ಹಾಗಾಗಿ ಶಿವಮೊಗ್ಗದಲ್ಲಿ ನಡೆಯಲಿರುವ ಯಡಿಯೂರಪ್ಪ ಭರ್ಜರಿ ಬರ್ತ್‌ಡೇ ಕಾರ್ಯಕ್ರಮ ಸಾಕಷ್ಟು ಕುತೂಹಲ ಹುಟ್ಟುಹಾಕಿದೆ. ಇದನ್ನೂ ಓದಿ: ಟಿಕೆಟ್ ಕೋಲಾಹಲ- ಹಾಸನ ಜೆಡಿಎಸ್‍ನಲ್ಲಿ ಪಕ್ಷಾಂತರ ಪರ್ವ

ಮೋದಿ ಭಾಗವಹಿಸುವ ಆ ಕಾರ್ಯಕ್ರಮದಲ್ಲಿ ಬಿಜೆಪಿ ಹೈಕಮಾಂಡ್‌ನಿಂದ ಮೆಗಾ ಸಂದೇಶ ಇರುವ ಸಾಧ್ಯತೆ ಇದೆ. 2023ರ ವಿಧಾನಸಭೆ ಚುನಾವಣೆಗೆ ಮಹತ್ತರ ದಿಕ್ಕು ಪಡೆದುಕೊಳ್ಳುವ ಸಂದೇಶ ಸಿದ್ಧವಾಗಿರುವ ಬಗ್ಗೆ ಚರ್ಚೆ ನಡೆದಿದೆ. ಯಡಿಯೂರಪ್ಪ ರೋಲ್ ಡಿಸೈಡ್ ಆಗುವ ಘೋಷಣೆ ಜೊತೆಗೆ, ಇದೇ ಸಮಾವೇಶದಲ್ಲಿ ಯಡಿಯೂರಪ್ಪ ಪುತ್ರನ ರೋಲ್ ಮತ್ತು ಕ್ಷೇತ್ರದ ಬಗ್ಗೆಯೂ ಖಾತ್ರಿ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಶಿವಮೊಗ್ಗದಲ್ಲಿ ಯಡಿಯೂರಪ್ಪ ಬರ್ತ್‌ಡೇ ದಿನ ಫೆಬ್ರವರಿ 27ರಂದು ಆ ಮಹಾ ಸಂದೇಶದ ಬಗ್ಗೆ ನಾನಾ ದೃಷ್ಟಿಕೋನದಲ್ಲಿ ಲೆಕ್ಕಚಾರ ನಡೆದಿದ್ದು, ಹೆಚ್‌ಡಿಕೆ ಬ್ರಾಹ್ಮಣ ಸಿಎಂ ಬಾಂಬ್‌ಗೆ ಯಡಿಯೂರಪ್ಪ ಬರ್ತ್‌ಡೇ ದಿನ ಪೊಲಿಟಿಕಲ್ ಸುದರ್ಶನ ಚಕ್ರ ಪಕ್ಕನಾ ಎಂಬ ಪ್ರಶ್ನೆಗೆ ಕಾಲವೇ ಉತ್ತರಿಸಬೇಕಿದೆ. ಇದನ್ನೂ ಓದಿ: ಫೆ.11ಕ್ಕೆ ಪುತ್ತೂರಿಗೆ ಅಮಿತ್‌ ಶಾ – ಯಾವ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ?

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028499 0 0 0
<![CDATA[ಬೆಂಗಳೂರಲ್ಲಿ ಪಾಕ್ ಪ್ರೇಮಿ ಪತ್ತೆ ಪ್ರಕರಣ - ಪ್ಯೂರ್ ಲವ್‍ಗಾಗಿ ಭಾರತಕ್ಕೆ ಅಕ್ರಮ ಪ್ರವೇಶ]]> https://publictv.in/pakistan-lover-found-in-bengaluru-illegal-entry-into-india-for-pure-love/ Wed, 08 Feb 2023 02:49:32 +0000 https://publictv.in/?p=1028500 ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪಾಕಿಸ್ತಾನ (Pakistan) ದ ಯುವತಿ ಪತ್ತೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ರಾಜ್ಯ ಅಂತರಿಕ ಭದ್ರತಾದಳ ಮತ್ರು ರಾಜ್ಯ ಗುಪ್ತಚರ ಇಲಾಖೆಯಿಂದ ವರದಿ ಸಲ್ಲಿಕೆ ಮಾಡಲಾಗಿದೆ. ಇದು ಪಕ್ಕಾ ಇಂಡಿಯಾ-ಪಾಕಿಸ್ತಾನ ಪ್ರೇಮ್ ಕಹಾನಿಯಾಗಿದ್ದು, ಯಾವುದೇ ಸ್ಪೈ ಉದ್ದೇಶವಿಲ್ಲ.

ಪಾಕಿಸ್ತಾನದ ಯುವತಿ ಇಕ್ರಾ ಹಾಗೂ ಬಿಹಾರ (Bihar) ದ ಮುಲಾಯಂ ಸಿಂಗ್ ಯಾದವ್ ಇಬ್ಬರಿಗೂ ಯಾವುದೇ ಕ್ರಿಮಿನಲ್ ಬ್ಯಾಗ್ರೌಂಡ್ ಸಹ ಇಲ್ಲ ಅಂತಾ ವರದಿ ನೀಡಲಾಗಿದೆ. ನಾಲ್ಕು ವರ್ಷಗಳ ಪ್ರೀತಿ ಬಳಿಕ ಭಾರತಕ್ಕೆ ಬರಲು ಯುವತಿ ಸಿದ್ದವಾಗಿದ್ದಳು. ಮನೆಯವರ ಒಪ್ಪಿಗೆ ಪಡೆದೆ ಭಾರತಕ್ಕೆ ಬಂದಿದ್ದಾಳೆ. ಇದನ್ನೂ ಓದಿಮದುವೆಗೂ ಮುಂಚೆ ಕಂಡೀಷನ್ಸ್ ಅಪ್ಲೈ- ಬೆಂಗಳೂರಿನ ವಧು, ವರರ ನಯಾ ಟ್ರೆಂಡ್

ಪಾಕಿಸ್ತಾನದ ಹೈದರಾಬಾದ್‍ (Hyderabad) ನಿಂದ ಕರಾಚಿಗೆ ಹೋಗಿದ್ದ ಯುವತಿ, ಅಲ್ಲಿಂದ ದುಬೈ (Dubai) ಗೆ ಹೋಗಿ ದುಬೈನಿಂದ ನೇಪಾಳಕ್ಕೆ ಬಂದಿದ್ದಳು. ನೇಪಾಳಕ್ಕೆ ಹೋಗಿ ಯುವತಿಯನ್ನ ಕರೆದುಕೊಂಡು ಬಂದಿದ್ದ ಮುಲಾಯಂಸಿಂಗ್ ಯಾದವ್. ಉತ್ತರಪ್ರದೇಶದಿಂದ ಬೆಂಗಳೂರಿಗೆ ಬಂದು ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದಳು. ಪೊಲೀಸರು ಪತ್ತೆ ಮಾಡಿದ ಬಳಿಕ ಯುವತಿಯ ಬಗ್ಗೆ ಸಂಪೂರ್ಣ ಮಾಹಿತಿ ಜಾಲಾಡಿದ್ದ ಐಎಸ್‍ಡಿ ಹಾಗೂ ಗುಪ್ತಚರ ಇಲಾಖೆ ಪ್ರೀತಿಗಾಗಿಯೇ ಇಕ್ರಾ ಗಡಿ ದಾಟಿ ಬಂದಿರುವುದು ಧೃಡವಾಗಿದೆ. ಇದನ್ನೂ ಓದಿ: ಪಾಕ್ ಯುವತಿಯ ಮತ್ತೊಂದು ವರಸೆ- ಜೈಲಿಗಾದ್ರೂ ಹಾಕಿ, ನೇಣಿಗಾದ್ರೂ ಹಾಕಿ, ಭಾರತದಲ್ಲೇ ಇರ್ತೀನಿ!

ಸದ್ಯ ಇನ್ನು ಎಫ್ ಆರ್ ಆರ್ ಒ ವಶದಲ್ಲಿರುವ ಇಕ್ರಾಳನ್ನ ಗಡಿ ಹೊರಗೆ ಬಿಡೋಕೆ ಮಾತುಕತೆ ನಡೆಸ್ತಿದೆ. ಪ್ರೀತಿಗಾಗಿ ಶತೃರಾಷ್ಟ್ರದಿಂದ ಯುವತಿಯನ್ನ ಕರೆತಂದ ಗುರುತರ ಆರೋಪ ಮುಲಾಯಂ ಸಿಂಗ್ ಮೇಲಿದ್ದು, ವಿಚಾರಣೆ ನಡೆಯುತ್ತಿದೆ. ಇದನ್ನೂ ಓದಿ: ಲೂಡೋ ಆಡುವಾಗ ಲವ್‌ – ಪಾಕ್‌ ಗೆಳತಿಯನ್ನು ಮದ್ವೆಯಾಗಿದ್ದ ಬೆಂಗ್ಳೂರು ಸೆಕ್ಯೂರಿಟಿ ಗಾರ್ಡ್‌ ಅರೆಸ್ಟ್‌

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028500 0 0 0
<![CDATA['ಐ ಲವ್ ಯೂ' ಎಂದ ನಟಿ ಶ್ರಾವ್ಯ ರಾವ್]]> https://publictv.in/actress-shravya-rao-said-i-love-you/ Wed, 08 Feb 2023 03:02:02 +0000 https://publictv.in/?p=1028503 ಟ್ಟಯ್ಯ ವರ್ಸಸ್‌ ಹಂದಿ ಕಾಯೋಳು ಎನ್ನುವ ಭಿನ್ನ ಸಿನಿಮಾದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೆಸರು ಮಾಡಿದವರು ಲೋಕೇಂದ್ರ ಸೂರ್ಯ. ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸದಲ್ಲಿ ಪ್ರದರ್ಶನಗೊಂಡಿದ್ದ ಆ ಚಿತ್ರವನ್ನು ಎಲ್ಲ ವಲಯದ ಜನ ಇಷ್ಟ ಪಟ್ಟಿದ್ದರು. ನಂತರ ಲೋಕೇಂದ್ರ ಅವರು ʻಚೆಡ್ಡಿದೋಸ್ತ್‌ʼ ಚಿತ್ರಕ್ಕೆ ಕತೆ, ಚಿತ್ರಕತೆ, ಸಂಭಾಷಣೆ ಬರೆದು ನಟಿಸಿದ್ದರು. ಆ ನಂತರ ಥ್ರಿಲ್ಲರ್‌ ಮಂಜು ಅವರ ಡೆಡ್ಲಿ ಕಿಲ್ಲರ್‌ ಚಿತ್ರದಲ್ಲಿ ಖಳನಟನಾಗಿ ಅಭಿನಯಿಸಿದ್ದಾರೆ. ಇತ್ತೀಚೆಗಷ್ಟೇ ಸಿಂಗಾಪೂರದಲ್ಲಿ ಕಾರ್ನಿವಲ್‌ ಫೆಸ್ಟಿವಲ್‌ನಲ್ಲಿ ಅತ್ಯುತ್ತಮ ಛಾಯಾಗ್ರಹಣ ಪ್ರಶಸ್ತಿ ಪಡೆದ ಮತ್ತು ಹಲವು ದೇಶಗಳಲ್ಲಿ ಪ್ರಶಸ್ತಿಗಳನ್ನು ಪಡೆದ ʻಕುಗ್ರಾಮʼ ಚಿತ್ರದ ರಚನೆ ಮತ್ತು ನಿರ್ದೇಶನ ಕೂಡಾ ಇವರದ್ದೇ. ಇನ್ನೇನು ತೆರೆಗೆ ಬರಲು ಸಿದ್ದಗೊಳ್ಳುತ್ತಿರುವ ʻಬ್ರಹ್ಮಕಮಲʼ ಚಿತ್ರಕ್ಕೆ ಲೋಕೇಂದ್ರ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.

ನಟನೆ, ನಿರ್ದೇಶನದ ಜೊತೆಗೆ ಛಾಯಾಗ್ರಾಹಕರಾಗಿಯೂ ಕೆಲಸ ಮಾಡುತ್ತಿರುವ ಲೋಕೇಂದ್ರ ಸೂರ್ಯ ಈಗ ಹೊಸ ಸಿನಿಮಾವೊಂದನ್ನು ಆರಂಭಿಸಿದ್ದಾರೆ. ಸ್ವತಃ ಲೋಕೇಂದ್ರ ಅವರೇ ನಿರ್ದೇಶಿಸಿ ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರಕ್ಕೆ ʻಅಥಿ ಐ ಲವ್‌ ಯೂʼ ಎಂಬ ಹೆಸರನ್ನಿಡಲಾಗಿದೆ. ಫೆಬ್ರವರಿ 7ರ ಬೆಳಿಗ್ಗೆ ರಾಜಾಜಿನಗರದ ವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಸರಳ ಪೂಜಾ ಕಾರ್ಯದೊಂದಿಗೆ ʻಅಥಿ ಐ ಲವ್‌ ಯೂʼ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಈ ಮುಹೂರ್ತ ಕಾರ್ಯಕ್ರಮಕ್ಕೆ ಆಗಮಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಭಾ ಮ ಹರೀಶ್‌ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಿದರು. ಭಾ ಮ ಗಿರೀಶ್‌ ಕ್ಯಾಮೆರಾ ಚಾಲನೆ ಮಾಡಿದರು. ನಿರ್ಮಾಪಕ ರೆಡ್‌ & ವೈಟ್‌ ಸೆವೆನ್‌ ರಾಜ್‌ ಉಪಸ್ಥಿತರಿದ್ದರು. ಇವರ ಜೊತೆಗೆ ಚಿತ್ರರಂಗದ ಅನೇಕ ಗಣ್ಯರು ಭಾಗವಹಿಸಿದ್ದರು. ಇದನ್ನೂ ಓದಿ: ನಟ ಪ್ರಭಾಸ್ ಜೊತೆ ಕೃತಿ ಸನೋನ್ ಮದುವೆ: ಬ್ರೇಕಿಂಗ್ ನ್ಯೂಸ್ ಎಂದ ಉಮೈರ್

ಸೆವೆನ್‌ ರಾಜ್‌ ಆರ್ಟ್ಸ್‌ ಬ್ಯಾನರ್‌ ಅಡಿಯಲ್ಲಿ, ರೆಡ್‌ ಅಂಡ್‌ ವೈಟ್‌ ಸೆವೆನ್‌ ರಾಜ್‌ ʻಅಥಿ ಐ ಲವ್‌ ಯೂʼ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಲೋಕೇಂದ್ರ ಸೂರ್ಯ ಕಥೆ, ಚಿತ್ರಕತೆ, ಸಂಭಾಷಣೆಯ ಜೊತೆಗೆ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಯುಡಿವಿ ವೆಂಕಿ ಸಂಕಲನ, ಅನಂತ್‌ ಆರ್ಯನ್‌ ಸಂಗೀತ ಚಿತ್ರಕ್ಕಿದೆ. ನಟಿ ಋತು ಚೈತ್ರ ಈ ಚಿತ್ರಕ್ಕೆ ವಸ್ತ್ರ ವಿನ್ಯಾಸ ಮಾಡಿರುವುದು ವಿಶೇಷ. ಈಗಾಗಲೇ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಉತ್ತಮ ಹೆಸರು ಪಡೆದಿರುವ ಎನ್.‌ ಓಂ ಪ್ರಕಾಶ್‌ ರಾವ್‌ ಅವರ ಪುತ್ರಿ ಶ್ರಾವ್ಯಾ ರಾವ್‌ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

ʻʻಗಂಡ-ಹೆಂಡತಿ ನಡುವೆ ಒಂದು ದಿನದಲ್ಲಿ ನಡೆಯುವ ಕತೆ ʻಅಥಿ ಐ ಲವ್‌ ಯೂʼ ಪ್ರಧಾನ ಎಳೆಯಾಗಿದೆ. ಎರಡು ಪಾತ್ರಳನ್ನು ಕೇಂದ್ರವಾಗಿಟ್ಟುಕೊಂಡು ಚಿತ್ರಕತೆ ರೂಪಿಸಲಾಗಿದೆ. ಗಂಡ ಕೆಲಸಕ್ಕೆಂದು ಹೊರ ಹೋದ ನಂತರ ನಡೆಯುವ ಒಂದಷ್ಟು ಘಟನೆಗಳನ್ನು ರೋಚಕವಾಗಿ ತೋರಸಲಾಗುತ್ತದೆʼ ಎಂದು ಲೋಕೇಂದ್ರ ಸೂರ್ಯ ಹೇಳಿಕೊಂಡಿದ್ದಾರೆ. ʻʻಇತ್ತೀಚೆಗೆ ಹಲವಾರು ಸಿನಿಮಾಗಳ ಕತೆ ಕೇಳಿದ್ದೇನೆ. ಆದರೆ ʻಅಥಿʼ ಚಿತ್ರದ ಕತೆ ನನಗೆ ಅಪಾರವಾಗಿ ಇಷ್ಟವಾಯ್ತು. ಈ ಪಾತ್ರ ಮತ್ತು ಸಿನಿಮಾ ಎರಡೂ ಕನ್ನಡದ ಮಟ್ಟಿಗೆ ತೀರಾ ಹೊಸದಾಗಿದೆ. ಇಡೀ ಚಿತ್ರ ನನ್ನ ಪಾತ್ರದ ಮೇಲೇ ಹೆಚ್ಚು ಕ್ಯಾರಿ ಆಗುತ್ತಿರುವುದು ನನಗೆ ಖುಷಿ ಕೊಟ್ಟಿದೆʼʼ ಎಂದು ನಾಯಕಿ ಶ್ರಾವ್ಯ ರಾವ್‌ ಹೇಳಿದ್ದಾರೆ. ಸದ್ಯ ʻಅಥಿ ಐ ಲವ್‌ ಯೂʼ ಚಿತ್ರದ ಮುಹೂರ್ತ ನೆರವೇರಿದ್ದು, ಬೆಂಗಳೂರಿನಲ್ಲೇ ಬಹುತೇಕ ಚಿತ್ರೀಕರಣ ನಡೆಯಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028503 0 0 0
<![CDATA[ಚುನಾವಣೆ ಹೊತ್ತಲ್ಲಿ ಡಿಕೆಶಿಗೆ ಮಾಸ್ಟರ್ ಸ್ಟ್ರೋಕ್!]]> https://publictv.in/a-master-stroke-for-dk-shivakumar-during-the-election-time/ Wed, 08 Feb 2023 03:08:33 +0000 https://publictv.in/?p=1028506 ಬೆಂಗಳೂರು: ಚುನಾವಣೆ ಹತ್ತಿರ ಆಗುತ್ತಿದ್ದಂತೆ ಡಿ.ಕೆ ಶಿವಕುಮಾರ್ (D.K Shivakumar) ಗೆ ಕೇಂದ್ರ ತನಿಖಾ ಸಂಸ್ಥೆಗಳು ಬಿಟ್ಟು ಬಿಡದಂತೆ ಕಾಡುತ್ತಲೇ ಇದ್ದಾವೆ. ಅಕ್ರಮ ಆಸ್ತಿ ತನಿಖೆ ನಡೆಸ್ತಾ ಇರೋ ಸಿಬಿಐ (CBI) ಅಧಿಕಾರಿಗಳು ದೋಷಾರೋಪ ಪಟ್ಟಿ ತಯಾರು ಮಾಡಿದೆ.

ಮಾರ್ಚ್ ಎರಡನೇ ವಾರದ ಒಳಗೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡೋ ಸಾಧ್ಯತೆಗಳು ಇದೆ. ಈಗಾಗಲೇ ಸಿಬಿಐ ಅಧಿಕಾರಿಗಳು ಡಿಕೆಶಿಯ ಆಸ್ತಿ ಮೌಲ್ಯಮಾಪನ ಮಾಡಿದ್ದಾರೆ. ಡಿಕೆಶಿ ಐದು ವರ್ಷದಲ್ಲಿ 49%ರಷ್ಟು ಅಕ್ರಮ ಆಸ್ತಿ ಹೊಂದಿದ್ದಾರೆ. ಹಾಗೂ ತಮ್ಮ ಆದಾಯಕ್ಕಿಂತ 79 ಕೋಟಿ ಹೆಚ್ಚುವರಿ ಆಸ್ತಿ ಹೊಂದಿದ್ದಾರೆ ಅಂತ ಸಿಬಿಐ ಎಫ್‍ಐಆರ್ ದಾಖಲು ಮಾಡಿತ್ತು. ಇದನ್ನೂ ಓದಿ: ಟಿಕೆಟ್ ಕೋಲಾಹಲ- ಹಾಸನ ಜೆಡಿಎಸ್‍ನಲ್ಲಿ ಪಕ್ಷಾಂತರ ಪರ್ವ

ಪ್ರಕರಣ ವಿಚಾರಣೆಯಲ್ಲಿ ನಾನೊಬ್ಬ ಕೃಷಿಕ, ನಾನು ಕೃಷಿಯ ಮೂಲಕವೇ ಆಸ್ತಿ ಸಂಪಾದನೆ ಮಾಡಿದ್ದು, ಊರಲ್ಲಿ ನನ್ನದೇ ಆದ ತೋಟ ಇದೆ. ನಮಗೆ ಅದೇ ಆದಾಯದ ಮೂಲ ಅಂತ ಡಿಕೆಶಿ ಹೇಳಿದ್ರು. ಈಗ ಆ ಮೂಲದಿಂದಲೇ ಆಸ್ತಿ ಸಂಪಾದನೆ ಮಾಡಿದ್ದಾರಾ..? ಇಲ್ವಾ..? ಅನ್ನೋದು ಪತ್ತೆ ಮಾಡಿದ್ದಾರೆ. ಇನ್ನು ಚುನಾವಣೆ ಬೆರಳೆಣಿಕೆಯಷ್ಟು ತಿಂಗಳು ಬಾಕಿ ಉಳಿದಿದ್ದು, ಈ ಸಂದರ್ಭದಲ್ಲಿ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ರೆ ಡಿಕೆಶಿ ಜನರ ಮುಂದೆ ಯಾವ ಇಮೇಜ್ ಬದಲಾಗುತ್ತೋ ಗೊತ್ತಿಲ್ಲ. ಆದರೆ ತನಿಖೆ ತರಾತುರಿಯಲ್ಲಿ ನಡೆಸಿರೋ ಸಿಬಿಐ ಮಾರ್ಚ್ ಎರಡನೇ ವಾರದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸೋ ಎಲ್ಲಾ ಸಾಧ್ಯತೆ ಇದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028506 0 0 0
<![CDATA[ಹೆಚ್‌ಡಿಕೆಯಿಂದ ಬ್ರಾಹ್ಮಣ ಸಿಎಂ ಬಾಂಬ್ - ಮೋದಿಯಿಂದ ಸೈಲೆಂಟ್ ಬ್ರಹ್ಮಾಸ್ತ್ರ?]]> https://publictv.in/karnataka-election-2023-jds-hd-kumaraswamy-and-bjp-tries-to-caste-division/ Wed, 08 Feb 2023 03:17:35 +0000 https://publictv.in/?p=1028515 ಬೆಂಗಳೂರು: ಪ್ರಧಾನಿ ಮೋದಿಯಿಂದ (narendra modi) ಸಣ್ಣ ಸಣ್ಣ ಸಮುದಾಯಗಳ ಸೋಶಿಯಲ್ ಎಂಜಿನಿಯರಿಂಗ್ ಗೇಮ್ ಪ್ಲ್ಯಾನ್ ನಡೆದಿದೆ. ತುಮಕೂರಿನಲ್ಲಿ ಚಿಕ್ಕ ಸಮುದಾಯಗಳ ಹೆಸರು ಹೇಳಿದ ಮೋದಿ ತಂತ್ರದ ಗುಟ್ಟಿನ ಬಗ್ಗೆ ಚರ್ಚೆ ನಡೆದಿವೆ. ರಾಜ್ಯ ರಾಜಕಾರಣದಲ್ಲಿ ಮತ ವಿಭಜನೆ ಸಮರ ಜೋರಾಗಿದ್ದು, ಯಾರಿಗೆ ವರ ಎಂಬ ಕುತೂಹಲ ಇದೆ.

ಕರ್ನಾಟಕದಲ್ಲಿ ಮತ ವಿಭಜನೆಗೆ ಪಿಚ್ ಟೆಸ್ಟ್ ಮಾಡಲು ಕುಮಾರಣ್ಣ (HD Kumaraswamy) ಅಖಾಡಕ್ಕಿಳಿದಿರುವುದು ಸ್ಪಷ್ಟವಾಗಿದೆ. ಲಿಂಗಾಯತ ಮತ ವಿಭಜನೆ ಮೇಲೆ ಕಾಂಗ್ರೆಸ್, ಜೆಡಿಎಸ್ ಕಣ್ಣಿಟ್ಟಿದ್ದು, ಯಾರಿಗೆಷ್ಟು ಲಾಭ!? ಎಂಬ ಲೆಕ್ಕಚಾರವೂ ಶುರುವಾಗಿದೆ. ಬಿಜೆಪಿಯಲ್ಲಿ ಯಡಿಯೂರಪ್ಪ ನಾಯಕತ್ವದ ನಿರ್ಗಮನದ ನಂತರ ಲಿಂಗಾಯತ ಮತ ವಿಭಜನೆ ನಿರೀಕ್ಷೆ ಮಾಡುತ್ತಿವೆ ವಿಪಕ್ಷಗಳು. ಯಡಿಯೂರಪ್ಪ ನಂತರ ಲಿಂಗಾಯತ ನಾಯಕತ್ವ ಪಟ್ಟಕ್ಕೆ ಬಿಜೆಪಿ (BJP), ಕಾಂಗ್ರೆಸ್‌ನಲ್ಲೂ (Congress) ಪೈಪೋಟಿ ಹೆಚ್ಚಿದೆ. ಇದೇ ವೇಳೆ ನವಗ್ರಹ ಎಂದು ಕುಟುಂಬವನ್ನು ಕೆಣಕಿದ ಪ್ರಹ್ಲಾದ್‌ ಜೋಶಿಗೆ (Pralhad Joshi) ಬ್ರಾಹ್ಮಣ ಸಿಎಂ ಬಾಂಬ್ ಹಾಕಿದ ಹೆಚ್‌ಡಿಕೆ, ಬಿಜೆಪಿಯಲ್ಲಿ ಲಿಂಗಾಯತ, ಒಕ್ಕಲಿಗ ನಾಯಕತ್ವ ಮೂಲೆ ಗುಂಪಾಗುತ್ತದೆ ಎಂದು ಬಿಂಬಿಸುವ ಯತ್ನ ಮಾಡಿದ್ದಾರೆ ಎಂಬ ವಾದವೂ ಇದೆ.

ಈ ನಡುವೆ ಕುಮಾರಸ್ವಾಮಿ ಲೆಕ್ಕಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಯಿಂದಲೇ ಬ್ರಹ್ಮಾಸ್ತ್ರ ಪ್ರಯೋಗವಾಗಿದೆ. ತುಮಕೂರಿನ ಸಮಾವೇಶದಲ್ಲಿ ಸಣ್ಣ ಸಣ್ಣ ಸಮುದಾಯಗಳ ಹೆಸರು ಪ್ರಸ್ತಾಪಿಸಿದ ನರೇಂದ್ರ ಮೋದಿ, ದೊಡ್ಡ ದೊಡ್ಡ ಜಾತಿಗಳನ್ನು ಮುಂದಿಟ್ಟು ಮಾಡುವ ರಾಜಕೀಯಕ್ಕೆ ಸೈಲೆಂಟ್ ಆಗಿಯೇ ತಿರುಗೇಟು ಕೊಟ್ಟಿರುವುದು ಸ್ಪಷ್ಟ. ಇದನ್ನೂ ಓದಿ: ಬಿಜೆಪಿ ಹೈಕಮಾಂಡ್‌ನಿಂದ ಪೊಲಿಟಿಕಲ್ ಸುದರ್ಶನ ಚಕ್ರ ಬಾಕಿ ಇದೆಯಾ?

ವಿಶ್ವಕರ್ಮ, ಕುಂಬಾರ, ಕಮ್ಮಾರ, ಅಕ್ಕಸಾಲಿಗ, ಬಡಗಿ, ಗಾರೆ ಕೆಲಸಗಾರರನ್ನು ನೆನಪಿಸಿಕೊಂಡ ಮೋದಿ, ಸಣ್ಣ ಸಣ್ಣ ಸಮುದಾಯಗಳಿಗೂ ಯೋಜನೆ ತಂದಿದ್ದೇವೆ ಎಂಬ ಸಂದೇಶ ಸಾರಿದ್ದಾರೆ. ಕೇವಲ ಪ್ರಬಲ ಸಮುದಾಯಗಳಷ್ಟೇ ಅಲ್ಲ ಸಣ್ಣ ಸಮುದಾಯಗಳು ನಮ್ಮ ಜೊತೆ ಇರಬೇಕೆಂಬ ತಂತ್ರ ಪ್ರಧಾನಿಯದ್ದು ಎಂಬ ವಾದವೂ ಇದೆ. ಹಾಗಾದ್ರೆ ಪ್ರಧಾನಿ ನರೇಂದ್ರ ಮೋದಿಯವರ ಸೈಲೆಂಟ್ ಸೋಶಿಯಲ್ ಎಂಜಿನಿಯರಿಂಗ್‌ನಿಂದ ಹೆಚ್‌ಡಿಕೆ ಅಸ್ತ್ರದ ಓಟಕ್ಕೆ ಬ್ರೇಕ್ ಬೀಳುತ್ತಾ? ಎಂದು ಕಾದುನೋಡಬೇಕಿದೆ. ಇದನ್ನೂ ಓದಿ: ಕೋಟೆನಾಡಲ್ಲಿ ದಂಡ ಪಾವತಿಸಲಾಗದೇ ಜೈಲು ಸೇರಿದ ಬೈಕ್ ಸವಾರ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028515 0 0 0
<![CDATA[ಮಾರ್ಚ್ 23 ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ]]> https://publictv.in/bangalore-international-film-festival-from-march-23/ Wed, 08 Feb 2023 03:13:35 +0000 https://publictv.in/?p=1028517 ಪ್ರತಿಷ್ಠಿತ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಈ ವರ್ಷ ನಡೆಯುವುದು ಅನುಮಾನ ಎನ್ನಲಾಗಿತ್ತು. ಚುನಾವಣೆ ನೀತಿಸಂಹಿತೆ ಹಾಗೂ ಇನ್ನೂ ಸರಕಾರ ಅನುದಾನ ಬಿಡುಗಡೆ ಮಾಡದೇ ಇರುವ ಕಾರಣದಿಂದಾಗಿ ಈ ವರ್ಷ ಚಿತ್ರೋತ್ಸವ ನಡೆಯುವುದರ ಬಗ್ಗೆ ಗೊಂದಲ ಮೂಡಿತ್ತು. ಆದರೆ, ಎಲ್ಲದಕ್ಕೂ ತೆರೆ ಎಳೆಯಲಾಗಿದೆ. ಫೆಬ್ರವರಿಯಲ್ಲಿ ಫಿಲ್ಮೋತ್ಸವ ನಡೆಸದೇ ಮಾರ್ಚ್ ಕೊನೆಯ ವಾರದಲ್ಲಿ ಚಿತ್ರೋತ್ಸವ ನಡೆಸುವುದಾಗಿ ಅಕಾಡೆಮಿ ತಿಳಿಸಿದೆ.

14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನವನ್ನು ಬೆಂಗಳೂರಿನಲ್ಲಿಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ಅನಾವರಣ ಮಾಡಿದರು. ನಗರದ ಪದ್ಮನಾಭನಗರದಲ್ಲಿ ನಿನ್ನೆ ಸಂಜೆ ನಡೆದ ಸಮಾರಂಭದಲ್ಲಿ 14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಬಿಡುಗಡೆಗೊಂಡಿದ್ದು, 2023 ಮಾರ್ಚ್ 23ರಿಂದ 30ರವರೆಗೆ ಚಿತ್ರೋತ್ಸವ ನಡೆಯಲಿದೆ. ಇದನ್ನೂ ಓದಿ: ಪುನೀತ್ ರಾಜ್ ಕುಮಾರ್ ರಸ್ತೆ ಇಂದು ಉದ್ಘಾಟನೆ

ಸಮಾರಂಭದಲ್ಲಿ ಚಿತ್ರೋತ್ಸವದ ಸಂಘಟನಾ ಸಮಿತಿ ಅಧ್ಯಕ್ಷರೂ ಆದ ಕಂದಾಯ ಸಚಿವ ಆರ್.ಅಶೋಕ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ್ ಕಶ್ಯಪ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ.ಪಿ.ಎಸ್.ಹರ್ಷ ಸೇರಿದಂತೆ ಸಂಸದರು, ಶಾಸಕರು, ಹಿರಿಯ ಅಧಿಕಾರಿಗಳು, ಚಲನಚಿತ್ರರಂಗದ ಗಣ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028517 0 0 0
<![CDATA[ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಸಲಾರ್ ನಟ ಪ್ರಭಾಸ್ : ಶೂಟಿಂಗ್ ಕ್ಯಾನ್ಸಲ್]]> https://publictv.in/salar-actor-prabhas-is-suffering-from-high-fever-shooting-is-cancelled/ Wed, 08 Feb 2023 03:32:30 +0000 https://publictv.in/?p=1028523 ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿರುವ ಪ್ರಭಾಸ್ ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿಯೇ ಅವರ ಎಲ್ಲ ಶೂಟಿಂಗ್ ಕ್ಯಾನ್ಸಲ್ ಮಾಡಿಕೊಂಡು ವಿಶ್ರಾಂತಿ ತಗೆದುಕೊಳ್ಳುತ್ತಿದ್ದಾರಂತೆ. ಜ್ವರ ಕಡಿಮೆ ಆಗುತ್ತಿದ್ದು, ಆತಂಕ ಪಡಬೇಕಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಶೂಟಿಂಗ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ ನಿಜ. ಆದರೆ, ಇದು ಜ್ವರದ ಕಾರಣಕ್ಕೋ ಅಥವಾ ಅವರು ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿ ಕೂಡ ಇದೆ. ಆ ಕಾರಣಕ್ಕೋ ಎನ್ನುವುದು ಗೊತ್ತಾಗಿಲ್ಲ.

ವಿದೇಶಿ ಸೆನ್ಸಾರ್ ಮಂಡಳಿಯ ಸದಸ್ಯ ಎಂದು ಹೇಳಿಕೊಳ್ಳುವ ಬಾಲಿವುಡ್ ಸಿನಿಮಾಗಳ ವಿಮರ್ಶೆಕ ಉಮೈರ್ ಸಂಧು ಬ್ರೇಕಿಂಗ್ ಸುದ್ದಿಯೊಂದನ್ನು ನೀಡಿದ್ದಾರೆ. ಸದ್ಯದಲ್ಲೇ ಬಾಹುಬಲಿ ಖ್ಯಾತಿಯ ಪ್ರಭಾಸ್ ಮತ್ತು ಬಾಲಿವುಡ್ ನಟಿ ಕೃತಿ ಸನೋನ್ ಮಾಲ್ಡೀವ್ಸ್‍ ನಲ್ಲಿ ನಿರ್ಶಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಎಂಗೇಜ್ ಮೆಂಟ್ ನಂತರ ಬಹುಬೇಗ ಅವರು ವೈವಾಹಿಕ ಜೀವನಕ್ಕೂ ಕಾಲಿಡಲಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರಾಖಿ ಸಾವಂತ್ ಪತಿ, ಮೈಸೂರು ಹುಡುಗ ಆದಿಲ್ ಪೊಲೀಸ್ ವಶಕ್ಕೆ

ಈ ಜೋಡಿ ಡೇಟಿಂಗ್ ಮಾಡುತ್ತಿದೆ ಎಂದು ಈ ಹಿಂದೆಯೇ ರಿಯಾಲಿಟಿ ಶೋ ವೊಂದರಲ್ಲಿ ವರುಣ್ ಧವನ್ ಸುಳಿವು ನೀಡಿದ್ದರು. ಇವರ ನಡುವೆ ರಿಲೇಷನ್ ಶಿಪ್ ಇದೆ ಎಂದು ನೇರವಾಗಿಯೇ ವರುಣ್ ಮಾತನಾಡಿದ್ದರು. ಆದರೆ, ಈ ವಿಷಯವನ್ನು ಕೃತಿ ತಳ್ಳಿಹಾಕಿದ್ದರು. ತಾವಿಬ್ಬರೂ ಸ್ನೇಹಿತರು ಎಂದಷ್ಟೇ ಹೇಳಿಕೆ ಕೊಟ್ಟಿದ್ದರು. ಇದೀಗ ಅವರ ನಿಶ್ಚಿತಾರ್ಥದ ವಿಷಯವನ್ನು ಬಹಿರಂಗ ಪಡಿಸಿದ್ದಾರೆ ಉಮೈರ್.

ಪ್ರಭಾಸ್ ಮತ್ತು ಕೃತಿ ‘ಆದಿಪುರಷ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ರಾಮ-ಸೀತೆಯ ಪಾತ್ರಗಳನ್ನು ಮಾಡುತ್ತಿದ್ದಾರೆ. ಈ ವೇಳೆಯಲ್ಲೇ ಇಬ್ಬರೂ ಆತ್ಮೀಯರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಹಲವು ಪಾರ್ಟಿಗಳಲ್ಲಿ ಈ ಜೋಡಿ ಜೊತೆಯಾಗಿ ಕಾಣಿಸಿಕೊಂಡು ಅಚ್ಚರಿ ಕೂಡ ಮೂಡಿಸಿತ್ತು. ಈ ಎಲ್ಲದರ ಫಲಿತಾಂಶ ಎನ್ನುವಂತೆ ಈ ಜೋಡಿ ಹೊಸ ಜೀವನಕ್ಕೆ ಕಾಲಿಡಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಈ ಕುರಿತು ಅವರೇ ಅಧಿಕೃತ ಮಾಹಿತಿಯನ್ನು ಹಂಚಿಕೊಳ್ಳಬೇಕಷ್ಟೇ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028523 0 0 0
<![CDATA[ಗ್ರಾಮದೇವತೆಗಾಗಿ ಊರಿಗೆ ಊರೇ ಖಾಲಿ- ಕಲಘಟಗಿಯಲ್ಲಿ ವಿಶಿಷ್ಟ ಜಾತ್ರೆ]]> https://publictv.in/different-type-of-jathre-in-kalaghatagi-hubballi/ Wed, 08 Feb 2023 03:45:48 +0000 https://publictv.in/?p=1028525 ಹುಬ್ಬಳ್ಳಿ: ಜಾತ್ರೆ ಅಂದರೆ ಎಷ್ಟು ಖುಷಿ ಹೇಳಿ. ಊರ ಜಾತ್ರೆ ಅಂದರೆ ಅಕ್ಕ-ಪಕ್ಕದ ಊರುಗಳಿಂದ ಸಂಬಂಧಿಕರನ್ನು ಮನೆಗೆ ಕರೆಯಿಸಿ, ಮನೆಯಲ್ಲಿ ಸಿಹಿ ಊಟ ಮಾಡಿ, ಹೊಸ ಬಟ್ಟೆ, ತೇರು.. ಈ ಖುಷಿನೇ ಬೇರೆ. ಆದರೆ ಈ ಊರಲ್ಲಿ ಜಾತ್ರೆ ಇದಕ್ಕೆ ಪೂರ್ತಿ ವಿರುದ್ಧವಾಗಿದೆ.

ಹೌದು. ಮಾರ್ಚ್ 1ರಿಂದ 9ರವರೆಗೆ ಕಲಘಟಗಿಯಲ್ಲಿ ಗ್ರಾಮದೇವಿ ಜಾತ್ರೆ ನಡೆಯಲಿದೆ. ಗ್ರಾಮದೇವಿ ಈ ಸಂದರ್ಭದಲ್ಲಿ ಊರಲ್ಲಿ ಸಂಚರಿಸುತ್ತಾಳೆ ಎಂಬ ನಂಬಿಕೆ. ಗ್ರಾಮದಲ್ಲಿ ಸಂಚರಿಸಿ ದುಷ್ಟ ಶಕ್ತಿಗಳನ್ನು ಕೊಲ್ಲುತ್ತಾಳೆ ಎಂಬ ನಂಬಿಕೆ. ಹೀಗಾಗಿ 5 ದಿನ ಮನೆಗಳಿಗೆ ಬೀಗ ಹಾಕಿ ಕುಟುಂಬ ಸಮೇತ ಜನ ಊರು ತೊರೆಯುತ್ತಾರೆ. ಜಾತ್ರೆಗಾಗಿ ಕಲಘಟಗಿ ಸೇರಿದಂತೆ ಸುತ್ತಲಿನ ಐದು ಹಳ್ಳಿಗಳ ಜನರು ವಿಶಿಷ್ಟವಾದ ಪದ್ಧತಿಯನ್ನು ಆಚರಿಸುತ್ತಾರೆ.

ಸಾಕಲಘಟಗಿ, ದಾಸ್ತಿಕೊಪ್ಪ ಕಲಕುಂಡಿ, ಬೆಂಡಿಗೇರಿ, ಮಾಚಾಪುರ ಗ್ರಾಮಗಳಲ್ಲಿ ಹೊರಾವಾರ ಪದ್ಧತಿ ಆಚರಿಸುತ್ತಾರೆ. ಈ ಐದು ಹಳ್ಳಿಗಳಲ್ಲಿ ಬರುವ ಯುಗಾದಿಯವರೆಗೆ ಮದುವೆ, ನಿಶ್ಚಿತಾರ್ಥ, ನಾಮಕರಣ ಸೇರಿದಂತೆ ಯಾವುದೇ ಶುಭ ಕಾರ್ಯಗಳನ್ನು ಮಾಡಲ್ಲ. ಇದನ್ನೂ ಓದಿ: ಅಂಬಲಿ ಹಳಿಸಿತು, ಕಂಬಳಿ ಬೀಸಿತಲೆ ಪರಾಕ್ – ಮೈಲಾರಲಿಂಗೇಶ್ವರ ವರ್ಷದ ದೈವವಾಣಿ

ಸರ್ವ ಧರ್ಮೀಯರು ಮನೆ ತೊರೆದು ಗ್ರಾಮ ದೇವತೆ ಜಾತ್ರೆಯ ನಿಯಮ ಪಾಲಿಸುತ್ತಾರೆ. ಜಾತ್ರೆಗೆ ಮೊದಲು ಐದು ವಾರಗಳ ಆಚರಣೆ ನಡೆಯುತ್ತೆ. ಜನರು ಉದ್ಯಾನಗಳಲ್ಲಿ, ಗದ್ದೆಗಳಲ್ಲಿ ಮತ್ತು ಪಟ್ಟಣದ ಹೊರಗಿನ ಮರಗಳ ಕೆಳಗೆ ದಿನ ಕಳೆಯುತ್ತಾರೆ. ಆಹಾರದ ಬುತ್ತಿಗಳನ್ನು ಕಟ್ಟಿಕೊಂಡು ಹೋಗಿ ಒಟ್ಟಾಗಿ ಊಟ ಮಾಡುತ್ತಾರೆ. ಈ ಐದು ದಿನ ಅಂಗಡಿ- ಮುಂಗಟ್ಟು ಮುಚ್ಚಿರುತ್ತೆ. ವ್ಯಾಪಾರ ವಹಿವಾಟುಗಳು ಸ್ಥಗಿತವಾಗುತ್ತವೆ.

ಕಲಘಟಗಿ (Kalaghatagi) ಪಟ್ಟಣದ ಗ್ರಾಮದೇವಿ ದೇವಾಲಯದಲ್ಲಿ ದ್ಯಾಮವ್ವ, ದುರ್ಗವ್ವ, ಮೂರು ಮುಖದವ್ವ ಎನ್ನುವ ಶಕ್ತಿ ದೇವತೆಗಳಿದ್ದಾರೆ. ಈ ಮೂವರು ಸಹೋದರಿಯರು ಅನಾದಿಕಾಲದಿಂದಲೂ ಊರಿನ ಜನರನ್ನು ರಕ್ಷಿಸುತ್ತಿದ್ದಾರೆ ಅನ್ನೋ ನಂಬಿಕೆಯಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028525 0 0 0
<![CDATA[Turkey, Syria Earthquake: 7,900ಕ್ಕೇರಿದ ಸಾವಿನ ಸಂಖ್ಯೆ - ಅವಶೇಷಗಳಡಿ ಕೇಳುತ್ತಿದೆ ಸಂತ್ರಸ್ತರ ಚೀತ್ಕಾರ]]> https://publictv.in/over-7900-killed-in-turkey-syria-earthquake-children-freezing-from-cold/ Wed, 08 Feb 2023 03:55:02 +0000 https://publictv.in/?p=1028536 ಅಂಕಾರಾ: ಟರ್ಕಿ ಮತ್ತು ಸಿರಿಯಾದಲ್ಲಿ (Turkey, Syria Earthquake) ಸಂಭವಿಸಿದ ಭೀಕರ ಭೂಕಂಪಕ್ಕೆ ಜನಜೀವನ ತತ್ತರಿಸಿ ಹೋಗಿದೆ. ಕಟ್ಟಡಗಳು ಧರೆಗುರುಳಿದ್ದು, ಅವಶೇಷಗಳಡಿ ಸಿಲುಕಿ ಮೃತಪಟ್ಟವರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಈವರೆಗೆ ದುರಂತದಲ್ಲಿ ಮಡಿದವರ 7,900ಕ್ಕೆ ಏರಿದೆ. ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಮೃತರ ಸಂಖ್ಯೆ ಇನ್ನಷ್ಟು ಏರಿಕೆಯಾಗಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಕಟ್ಟಡಗಳ ಅವಶೇಷಗಳಡಿ ಸಿಲುಕಿ ಜೀವನ್ಮರಣದ ನಡುವೆ ಹೋರಾಡುತ್ತಿರುವವರ ರಕ್ಷಣೆ ಕಾರ್ಯಾಚರಣೆ ಭರದಿಂದ ಸಾಗಿದ್ದು, ಕೊರೆಯುವ ಚಳಿಗೆ ರಕ್ಷಣಾ ಸಿಬ್ಬಂದಿ ಕೂಡ ಗಢಗಢ ನಡುಗುತ್ತಿದ್ದಾರೆ. ಆದರೂ ಕೂಡ ಹಗಲಿರುಳೆನ್ನದೇ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಮತ್ತೆ ಪಾಕ್‌ನಿಂದ ದುರ್ಬುದ್ಧಿ – ಟರ್ಕಿಗೆ ಹೊರಟಿದ್ದ NDRF ವಿಮಾನಕ್ಕೆ ನಿರ್ಬಂಧ

ಸಿರಿಯಾದಲ್ಲಿ ಭೂಕಂಪದ ದುರಂತ ಸನ್ನಿವೇಶದಲ್ಲಿ ಕಟ್ಟಡಗಳ ಅವಶೇಷಗಳಡಿ ಸಿಲುಕಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿ ಮೃತಪಟ್ಟಿದ್ದರು. ಅದೃಷ್ಟವಶಾತ್‌ ನವಜಾತ ಶಿಶು ಬದುಕುಳಿದಿತ್ತು. ರಕ್ಷಣೆ ವೇಳೆ ಮಗುವಿನ ಹೊಕ್ಕುಳಬಳ್ಳಿ ತಾಯಿಯ ಕರುಳಿಗೆ ಹಾಗೆಯೇ ಕಟ್ಟಿಕೊಂಡಿತ್ತು. ಈ ದೃಶ್ಯ ಕಣ್ಣಾಲಿಗಳಲ್ಲಿ ನೀರು ತರಿಸುವಂತಿತ್ತು.

"ನಾವು ಅವಶೇಷಗಳನ್ನು ತೆರವುಗೊಳಿಸುತ್ತಿದ್ದಾಗ ಮಗುವಿನ ಚೀತ್ಕಾರದ ಧ್ವನಿ ಕೇಳಿಸಿತು. ತಕ್ಷಣ ಎಲ್ಲವನ್ನೂ ತೆರವುಗೊಳಿಸಿ ನೋಡಿದಾಗ, ಹೆತ್ತಮ್ಮನ ಕರುಳಿಗೆ ಮಗುವಿನ ಹೊಕ್ಕುಳ ಬಳ್ಳಿ ಹಾಗೆಯೇ ಸುತ್ತಿಕೊಂಡಿತ್ತು. ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದೇವೆ. ಆದರೆ ಮಗುವಿನ ತಾಯಿ ಬದುಕಿರಲಿಲ್ಲ. ತನ್ನ ಇಡೀ ಕುಟುಂಬದಲ್ಲಿ ಬದುಕುಳಿದಿರುವ ಏಕೈಕ ಮಗು ಇದು" ಎಂದು ರಕ್ಷಣಾ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: Turkey – Syria Earthquake- ಕಟ್ಟಡದ ಅವಶೇಷಗಳಡಿಯೇ ಮಗುವಿಗೆ ಜನ್ಮ ನೀಡಿ ಮಹಿಳೆ ಸಾವು

ಸೋಮವಾರ 7.8 ತೀವ್ರತೆಯಲ್ಲಿ ಭೂಕಂಪ ಸಂಭವಿಸಿ ಅಪಾರ ಹಾನಿಯನ್ನುಂಟು ಮಾಡಿದೆ. ಟರ್ಕಿಯ (Turkey) ನಗರಗಳಾದ ಗಾಜಿಯಾಂಟೆಪ್ ಮತ್ತು ಕಹ್ರಮನ್ಮರಸ್ ಭಾರಿ ವಿನಾಶ ಸಂಭವಿಸಿದೆ. ಕಟ್ಟಡಗಳು ಧರೆಗುರುಳಿವೆ.

ಟರ್ಕಿ ಮತ್ತು ಸಿರಿಯಾ (Syria) ಭೂಕಂಪ ಪ್ರದೇಶದ ದೃಶ್ಯಗಳು ಸ್ಮಶಾನ ಸದೃಶವಾಗಿವೆ. ಕಟ್ಟಡದ ಅವಶೇಷಗಳಿಗೆ ಚೀತ್ಕಾರಗಳು ಇನ್ನೂ ಕೇಳಿಬರುತ್ತಿವೆ. ಹಗಲಿರುಳೆನ್ನದೇ, ಕೊರೆವ ಚಳಿಯನ್ನೂ ಲೆಕ್ಕಿಸದೇ ರಕ್ಷಣಾ ಸಿಬ್ಬಂದಿ ರಕ್ಷಣೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಟರ್ಕಿ ಮತ್ತು ಸಿರಿಯಾ ದುರಂತಕ್ಕೆ ಮರುಕ ವ್ಯಕ್ತಪಡಿಸಿರುವ ಮಿತ್ರ ರಾಷ್ಟ್ರಗಳು ನೆರವಿನ ಹಸ್ತ ಚಾಚಿವೆ. ಇದನ್ನೂ ಓದಿ: Turkey – Syria Earthquakeː5 ಸಾವಿರಕ್ಕೇರಿದ ಸಾವಿನ ಸಂಖ್ಯೆ – ಟರ್ಕಿ ತಲುಪಿದ IAF C19 ವಿಮಾನ – ಭಾರತದ ನೆರವಿನ ಹಸ್ತ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028536 0 0 0
<![CDATA[ಸೀರೆ ನೆರಿಗೆಯಿಂದಾಗಿ ಬೈಕಿನ ಚಕ್ರದೊಳಗೆ ಕಾಲು ಸಿಲುಕಿ ಮಹಿಳೆ ನರಳಾಟ]]> https://publictv.in/woman-leg-gets-stuck-in-the-bike-wheel-due-to-sari-pleats-in-chikkamagaluru/ Wed, 08 Feb 2023 05:43:06 +0000 https://publictv.in/?p=1028537 ಚಿಕ್ಕಮಗಳೂರು: ಬೈಕಿನ ಹಿಂಬದಿಯಲ್ಲಿ ಕೂತಿದ್ದ ಮಹಿಳೆಯ ಸೀರೆ (Saree) ಸೆರಗು ಹಾಗೂ ನೆರಿಗೆ ಬೈಕಿನ ಚಕ್ರಕ್ಕೆ ಸಿಲುಕಿ ಕಾಲು ಕೂಡ ಬೈಕಿನ ಚಕ್ರದೊಳಗೆ ಸಿಲುಕಿಕೊಂಡು ಸುಮಾರು ಒಂದು ಗಂಟೆಗಳ ಕಾಲ ಮಹಿಳೆ ನರಳಾಡಿದ ಘಟನೆ ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ.

ತರೀಕೆರೆ ಪಟ್ಟಣ ಸಮೀಪದ ಇಟ್ಟಿಗೆ ಗ್ರಾಮದ ಯಶೋದಾ ಬಾಯಿ ಎಂಬ ಮಹಿಳೆ ಬೈಕಿನಲ್ಲಿ ತರೀಕೆರೆ ಪಟ್ಟಣಕ್ಕೆ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಬೈಕಿನ ಹಿಂದೆ ಕೂತಿದ್ದ ಮಹಿಳೆಯ ಸೀರೆ ಸೆರಗು ಹಾಗೂ ನೆರಿಗೆ ಬೈಕಿನ ಚಕ್ರಕ್ಕೆ ಸಿಲುಕಿ, ಕಾಲು ಕೂಡ ಚಕ್ರದೊಳಗೆ ಸಿಲುಕಿಕೊಂಡಿದೆ. ಕೂಡಲೇ ಬೈಕ್ (Bike) ಸವಾರ ಹಾಗೂ ಮಹಿಳೆ ಕೆಳಕ್ಕೆ ಬಿದ್ದಿದ್ದಾರೆ.

ಮಹಿಳೆಯ ಕಾಲು ಗೇರ್ ಬಾಕ್ಸ್ ಮೂಲಕ ಚಕ್ರದ ಒಳಗೆ ಸಿಲುಕಿಕೊಂಡಿದೆ. ಬೈಕ್ ಸವಾರ ಹಾಗೂ ಸ್ಥಳೀಯರು ಎಷ್ಟೇ ಪ್ರಯತ್ನಿಸಿದರೂ ಕಾಲನ್ನ ಹೊರಕ್ಕೆ ತೆಗೆಯಲು ಸಾಧ್ಯವಾಗಿಲ್ಲ. ಸುಮಾರು ಒಂದು ಗಂಟೆಗಳ ಕಾಲ ಮಹಿಳೆ ನೋವಿನಿಂದ ನರಳಾಡಿದ್ದಾರೆ. ಬಳಿಕ ಬೈಕಿನ ಚೈನ್ ಕಟ್ ಮಾಡಿ, ಗೇರ್ ಬಾಕ್ಸ್ ಬಿಚ್ಚಿ ಮಹಿಳೆಯ ಕಾಲನ್ನು ಹೊರ ತೆಗೆದಿದ್ದಾರೆ. ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ ಹಗರಣ- ಕೆಸಿಆರ್ ಪುತ್ರಿಯ ಮಾಜಿ ಆಡಿಟರ್ ಬಂಧನ

ಕಾಲಿಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ. ಈ ದೃಶ್ಯ ನೋಡುವರಿಗೆ ಮೈರೋಮ ಎದ್ದು ನಿಲ್ಲುವಂತೆ ಮಾಡುತ್ತಿದೆ. ಸೀರೆಯುಟ್ಟ ಮಹಿಳೆಯರು ಹಾಗೂ ಚೂಡಿದಾರ ಧರಿಸಿದ ಯುವತಿಯರು ಬೈಕಿನ ಹಿಂಭಾಗ ಕೂತು ಹೋಗುವಾಗ ತೀವ್ರವಾದ ಎಚ್ಚರಿಕೆಯಿಂದ ಇರಬೇಕಾಗಿದೆ. ಚೂಡಿದಾರ ಧರಿಸಿದ ಮಹಿಳೆಯರ ವೇಲ್ ಕೂಡ ಟೈರ್‍ಗೆ ಸಿಕ್ಕಿ ಬಿದ್ದುವರು ಇದ್ದಾರೆ. ಹಾಗಾಗಿ ಸೀರೆ ಹಾಗೂ ಚೂಡಿದಾರ ಧರಿಸಿ ಬೈಕಿನಲ್ಲಿ ಹೋಗುವ ಮಹಿಳೆಯರು, ಯುವತಿಯರು ಎಚ್ಚರಿಕೆಯಿಂದ ಇರಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028537 0 0 0
<![CDATA[ಇಂಗ್ಲಿಷಿನಲ್ಲೂ 'ಕಾಂತಾರ' ರಿಲೀಸ್ : ಮಾರ್ಚ್ 1ರಿಂದ ಲಭ್ಯ]]> https://publictv.in/kantara-release-in-english-too-available-from-1st-march/ Wed, 08 Feb 2023 03:54:10 +0000 https://publictv.in/?p=1028538 ರಿಷಬ್ ಶೆಟ್ಟಿ ನಿರ್ದೇಶನ ಮಾಡಿ, ನಟಿಸಿರುವ ‘ಕಾಂತಾರ’ ಸಿನಿಮಾ ಇದೀಗ ಇಂಗ್ಲಿಷ್ ನಲ್ಲೂ ಸಿದ್ಧವಾಗಿದೆ. ಈಗಾಗಲೇ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿಯಲ್ಲೂ ಈ ಸಿನಿಮಾ ರಿಲೀಸ್ ಆಗಿದ್ದು, ಈಗ ಇಂಗ್ಲಿಷ್ ನಲ್ಲೂ ಚಿತ್ರವನ್ನು ಡಬ್ ಮಾಡಲಾಗಿದೆ. ಮಾರ್ಚ್ 1 ರಿಂದ ಓಟಿಟಿಯಲ್ಲಿ ಚಿತ್ರವನ್ನು ಬಿಡುಗಡೆ ಮಾಡಲಾಗುತ್ತಿದೆ. ಮೊನ್ನೆಯಷ್ಟೇ ಸಿನಿಮಾ ಶತದಿನೋತ್ಸವ ಕಂಡಿದೆ. ಈ ವೇಳೆಯಲ್ಲಿ ಇಂಥದ್ದೊಂದು ನಿರ್ಧಾರ ಕೈಗೊಳ್ಳಲಾಗಿದೆ.

ಕಡಿಮೆ ವೆಚ್ಚದಲ್ಲಿ ತಯಾರಾದ ಈ ಸಿನಿಮಾ ನಾಲ್ಕುನೂರಕ್ಕೂ ಅಧಿಕ ಕೋಟಿ ಹಣವನ್ನು ಗಳಿಸಿದೆ. ನೂರು ದಿನಗಳ ಪ್ರದರ್ಶನ ಕಂಡಿದೆ. ಹಲವು ಭಾಷೆಗಳಲ್ಲಿ ಡಬ್ ಆಗಿ, ಅಷ್ಟೂ ಭಾಷೆಗಳಲ್ಲೂ ಯಶಸ್ವಿ ಪ್ರದರ್ಶನ ಕಂಡಿದೆ. ಈಗ ಇಂಗ್ಲಿಷಿನವರಿಗೂ ಈ ಸಿನಿಮಾವನ್ನು ತೋರಿಸಲು ನೆಟ್ ಫ್ಲಿಕ್ಸ್ ಸಿದ್ಧತೆ ಮಾಡಿಕೊಂಡಿದೆ. ಮಾರ್ಚ್ ಮೊದಲ ವಾರದಲ್ಲೇ ನೋಡಲು ಲಭ್ಯವಿದೆ. ಇದನ್ನೂ ಓದಿ: ರಾಮ್ ಚರಣ್ ಅದೃಷ್ಟವನ್ನೇ ಬದಲಿಸಿದ ಆರ್.ಆರ್.ಆರ್ ಚಿತ್ರ

ಕಾಂತಾರ ನಂತರ ಕಾಂತಾರ 2 ಸಿನಿಮಾ ಬರಲಿದೆ ಎಂದು ಹೇಳಲಾಗಿತ್ತು. ಆದರೆ, ರಿಷಬ್ ಶೆಟ್ಟಿ ಬೇರೆಯದ್ದೇ ಅಚ್ಚರಿಯನ್ನು ನೀಡಿದ್ದಾರೆ. ಈಗಾಗಲೇ ನೋಡಿದ್ದು ಕಾಂತಾರ 2, ಮುಂದಿನ ದಿನಗಳಲ್ಲಿ ಬರುವುದು ಕಾಂತಾರ 1 ಎಂದು ಅವರು ಹೇಳಿಕೆ ನೀಡಿದ್ದಾರೆ. ಈಗಾಗಲೇ ನೋಡಿರುವ ಕಥೆಯ ಮುಂಚಿನ ಕಥೆಯನ್ನು ಮುಂದಿನ ಕಾಂತಾರ ಚಿತ್ರದಲ್ಲಿ ನೋಡಲಿದ್ದೀರಿ ಎಂದು ರಿಷಬ್ ತಿಳಿಸಿದ್ದಾರೆ. ಈ ಮೂಲಕ ಮತ್ತಷ್ಟು ಕುತೂಹಲ ಮೂಡಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028538 0 0 0
<![CDATA[ಜಾತಕ ಹೊಂದಿಸಿ ಹಿಂದೂ ಸಂಪ್ರದಾಯದಂತೆ 2 ಗಿಳಿಗಳಿಗೆ ಅದ್ಧೂರಿ ವಿವಾಹ]]> https://publictv.in/special-marriage-in-madhya-pradesh-parrot-birds-the-bride-and-groom/ Wed, 08 Feb 2023 04:09:41 +0000 https://publictv.in/?p=1028542 ಭೋಪಾಲ್: ಹಿಂದೂ ಸಂಪ್ರದಾಯದ ವಿಧಿವಿಧಾನಗಳಂತೆ 2 ಗಿಳಿಗಳಿಗೆ (Parrot) ಅದ್ಧೂರಿಯಾಗಿ ಮದುವೆ ಮಾಡಿದ ಘಟನೆ ಮಧ್ಯಪ್ರದೇಶದ (Madhya Pradesh) ಕರೇಲಿಯಲ್ಲಿ ನಡೆದಿದೆ.

ಮೈನಾ ಹಾಗೂ ಗಿಳಿ ವಧು ವರರು. ಮಧ್ಯಪ್ರದೇಶದ ಕರೇಲಿ ಸಮೀಪದ ಪಿಪಾರಿಯಾದಲ್ಲಿ ವಾಸಿಸುವ ರಾಮಸ್ವರೂಪ್ ಪರಿಹಾರ್ ಅವರು ಮೈನಾ ಎಂಬ ಗಿಳಿಯನ್ನು ಸ್ವಂತ ಮಗಳಂತೆ ಬೆಳೆಸಿದ್ದರು. ಅದೇ ಗ್ರಾಮಾದ ಲಾಲ್ ವಿಶ್ವಕರ್ಮ ಎಂಬುವವರ ಬಳಿಯೂ ಒಂದು ಗಿಳಿಯಿತ್ತು. ಇದರಿಂದಾಗಿ ಇಬ್ಬರು ಆ ಮೈನಾ ಹಾಗೂ ಗಿಳಿಗೆ ಮದುವೆ (marriage) ಮಾಡಲು ನಿರ್ಧರಿಸಿದ್ದಾರೆ.

POPO PARROT

ಅದಾದ ಬಳಿಕ ಜಾತಕ ಹೊಂದಿಸಿ, ಅದ್ಧೂರಿಯಾಗಿ ಹಿಂದೂ ಸಾಂಪ್ರದಾಯದೊಂದಿಗೆ ಮದುವೆಯನ್ನು ಮಾಡಲಾಯಿತು. ಮದುವೆ ವೇಳೆ ವರನನ್ನು ಕರೆ ತರುವಾಗ ಚಿಕ್ಕ ವಾಹನದಲ್ಲಿ ಪಂಜರವನ್ನಿರಿಸಿ ಗ್ರಾಮದುದ್ದಕ್ಕೂ ಮೆರವಣಿಗೆ ಸಾಗಿದ್ದಾರೆ. ಇದನ್ನು ವೀಕ್ಷಿಸಲು ನೆರೆಹೊರೆಯವರ ದಂಡೇ ನಿಂತಿತ್ತು. ಇದನ್ನೂ ಓದಿ: ಚುನಾವಣೆ ಹೊತ್ತಲ್ಲಿ ಡಿಕೆಶಿಗೆ ಮಾಸ್ಟರ್ ಸ್ಟ್ರೋಕ್!

ಈ ವಿಶಿಷ್ಟ ವಿವಾಹಕ್ಕೆ ಪಿಪಾರಿಯಾ ಗ್ರಾಮದ ಜನರು ಸಾಕ್ಷಿಯಾದರು. ರಾಮಸ್ವರೂಪ ಪರಿಹಾರ್ ಅವರ ಮನೆಯಲ್ಲಿ ಮದುವೆಯ ಎಲ್ಲಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಇದನ್ನೂ ಓದಿ: ಕೋಟೆನಾಡಲ್ಲಿ ದಂಡ ಪಾವತಿಸಲಾಗದೇ ಜೈಲು ಸೇರಿದ ಬೈಕ್ ಸವಾರ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028542 0 0 0
<![CDATA[ಪಾಕ್‌ನಲ್ಲಿ ಪರಸ್ಪರ ಡಿಕ್ಕಿಯಾಗಿ ಆಳವಾದ ಕಂದರಕ್ಕೆ ಉರುಳಿದ ಬಸ್‌, ಕಾರು - 30 ಮಂದಿ ದುರ್ಮರಣ]]> https://publictv.in/30-killed-15-injured-in-road-accident-in-pakistans-khyber-pakhtunkhwa/ Wed, 08 Feb 2023 04:33:30 +0000 https://publictv.in/?p=1028545 ಇಸ್ಲಾಮಾಬಾದ್: ಪ್ರಯಾಣಿಕರಿದ್ದ ಬಸ್‌ ಮತ್ತು ಕಾರು ಆಳವಾದ ಕಂದರಕ್ಕೆ ಉರುಳಿ ಬಿದ್ದ ಪರಿಣಾಮ 30 ಮಂದಿ ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ದಾರುಣ ಘಟನೆ ಪಾಕಿಸ್ತಾನದಲ್ಲಿ (Pakistan) ನಡೆದಿದೆ.

ಇಲ್ಲಿನ ಖೈಬರ್ ಪಖ್ತುಂಖ್ವಾದ (Khyber Pakhtunkhwa) ಕೊಹಿಸ್ತಾನ್ ಜಿಲ್ಲೆಯ ಕಾರಕೋರಂ ಹೆದ್ದಾರಿಯಲ್ಲಿ ಎರಡು ವಾಹನಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡು ನಂತರ ಕಂದರಕ್ಕೆ ಉರುಳಿ ಬಿದ್ದಿವೆ. ಬಸ್ ಗಿಲ್ಗಿಟ್‌ನಿಂದ ರಾವಲ್ಪಿಂಡಿಗೆ ಹೋಗುತ್ತಿದ್ದಾಗ ಶಿಥಿಯಾಲ್ ಪ್ರದೇಶದಲ್ಲಿ ಎದುರುಗಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: Turkey, Syria Earthquake: 7,900ಕ್ಕೇರಿದ ಸಾವಿನ ಸಂಖ್ಯೆ – ಅವಶೇಷಗಳಡಿ ಕೇಳುತ್ತಿದೆ ಸಂತ್ರಸ್ತರ ಚೀತ್ಕಾರ

ಬಸ್‌ ಮತ್ತು ಕಾರು ಎರಡೂ ಕಂದರಕ್ಕೆ ಉರುಳಿವೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಪೊಲೀಸರು ಮತ್ತು ರಕ್ಷಣಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಪೊಲೀಸರು ಗಾಯಾಳುಗಳು ಹಾಗೂ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ಭೀಕರ ರಸ್ತೆ ಅಪಘಾತಕ್ಕೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif) ಮರುಕ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ ಅವರು, ಅಗಲಿದವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಜೊತೆಗೆ ಗಿಲ್ಗಿಟ್ ಬಾಲ್ಟಿಸ್ತಾನ್ ಮುಖ್ಯಮಂತ್ರಿ ಕೂಡ ಬಸ್ ಅಪಘಾತದ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಪಾಕ್ ಪ್ರೇಮಿ ಪತ್ತೆ ಪ್ರಕರಣ – ಪ್ಯೂರ್ ಲವ್‍ಗಾಗಿ ಭಾರತಕ್ಕೆ ಅಕ್ರಮ ಪ್ರವೇಶ

ಇದೇ ರೀತಿ ಜನವರಿ 29 ರಂದು ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಪ್ರಯಾಣಿಕರ ಕೋಚ್ ಕಂದರಕ್ಕೆ ಬಿದ್ದು 41 ಜನರು ಸಾವನ್ನಪ್ಪಿದ್ದರು. 48 ಪ್ರಯಾಣಿಕರನ್ನು ಹೊತ್ತಿದ್ದ ವಾಹನವು ಕ್ವೆಟ್ಟಾದಿಂದ ಕರಾಚಿಗೆ ಪ್ರಯಾಣಿಸುತ್ತಿತ್ತು. ವಾಹನವು ಲಾಸ್ಬೆಲಾ ಬಳಿ ಸೇತುವೆಯ ಪಿಲ್ಲರ್‌ಗೆ ಡಿಕ್ಕಿ ಹೊಡೆದು ನಂತರ ಕಂದರಕ್ಕೆ ಬಿದ್ದು ಬೆಂಕಿ ಹೊತ್ತಿಕೊಂಡಿತ್ತು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028545 0 0 0
<![CDATA[ಶರಣ್ ಜೊತೆ ತೆರೆಹಂಚಿಕೊಳ್ಳಲಿದ್ದಾರೆ ಅಮೃತಾ ಅಯ್ಯಂಗಾರ್]]> https://publictv.in/amrita-iyengar-will-be-seen-with-sharan/ Wed, 08 Feb 2023 04:47:35 +0000 https://publictv.in/?p=1028549 ನ್ನಡದ ಹೆಸರಾಂತ ನಟ ಶರಣ್ ನಟನೆಯ ಹೊಸ ಸಿನಿಮಾಗೆ ನಾಯಕಿಯಾಗಿ ಅಮೃತಾ ಅಯ್ಯಂಗಾರ್ ಆಯ್ಕೆಯಾಗಿದ್ದಾರೆ. ಇದು ಉತ್ತರ ಕರ್ನಾಟಕದ ಸೊಗಡಿನಲ್ಲಿ ಮೂಡಿ ಬರಲಿರುವ ಚಿತ್ರವಾಗಿದ್ದು, ಈ ಸಿನಿಮಾದಲ್ಲಿ ಅವರು ಪತ್ರಕರ್ತೆಯ ಪಾತ್ರ ಮಾಡಲಿದ್ದಾರಂತೆ. ಈ ಪಾತ್ರಕ್ಕಾಗಿ ಅವರು ಆ ಶೈಲಿಯ ಭಾಷೆಯನ್ನು ಕಲಿಯಲಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಇದೊಂದು ವಿಭಿನ್ನ ಪಾತ್ರ ಹಾಗಾಗಿ ಈ ಸಿನಿಮಾವನ್ನು ಒಪ್ಪಿಕೊಂಡೆ ಎನ್ನುವುದು ಅಮೃತಾ ಮಾತು.

‘ಪುಗ್ಸಟ್ಟೆ ಲೈಫು ಪುರುಸೊತ್ತೇ ಇಲ್ಲ’ ಸಿನಿಮಾ ಖ್ಯಾತಿಯ ಅರವಿಂದ್ ಕುಪ್ಲಿಕರ್ ಶರಣ್ ಮುಂದಿನ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಡಾರ್ಕ್ ಹ್ಯೂಮರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದಲ್ಲಿ ಶರಣ್ ಪಾತ್ರ ಹಿಂದಿನ ಸಿನಿಮಾಗಳಿಗಿಂತ ಡಿಫ್ರೆಂಟ್ ಆಗಿರಲಿದ್ದು, ಎಲೆಕ್ಟ್ರಿಷಿಯನ್ ಪಾತ್ರ ನಿರ್ವಹಿಸುತ್ತಿದ್ದಾರೆ. ಶರಣ್ ಹುಟ್ಟುಹಬ್ಬ ಆದ್ರಿಂದ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಅಧೀಕೃತ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿಸಿದ್-ಕಿಯಾರಾ ಮದುವೆ ಜೀವನದ ಬಗ್ಗೆ ಭವಿಷ್ಯ ನುಡಿದ ಜ್ಯೋತಿಷಿ

ಶ್ರೀಧರ ಕೃಪ ಕಂಬೈನ್ಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ ಚಿತ್ರ ಇದಾಗಿದ್ದು, ಬಿ.ಬಸವರಾಜ್ ಹಾಗೂ ಶ್ರೀಧರ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಅರವಿಂದ್ ಕುಪ್ಲಿಕರ್ ನಿರ್ದೇಶನ ಮಾಡುತ್ತಿದ್ದಾರೆ. ಸಂಚಾರಿ ವಿಜಯ್ ಅಭಿನಯದ ‘ಪುಗ್ಸಟ್ಟೆ ಲೈಫು ಪುರುಸೋತ್ತೇ ಇಲ್ಲ’ ಸಿನಿಮಾ ನಂತರ ಅರವಿಂದ್ ಕುಪ್ಲಿಕರ್ ಆಕ್ಷನ್ ಕಟ್ ಹೇಳುತ್ತಿರುವ ಎರಡನೇ ಸಿನಿಮಾವಿದು. ಬಾಗಲಕೋಟೆಯಲ್ಲಿ ನಡೆಯುವ ಕಥೆಯನ್ನು ಚಿತ್ರ ಒಳಗೊಂಡಿದ್ದು, ಉತ್ತರ ಕರ್ನಾಟಕ ಶೈಲಿ ಭಾಷೆಯಲ್ಲಿ ಶರಣ್ ಗಮನ ಸೆಳೆಯಲಿದ್ದಾರೆ ಎಂದು ನಿರ್ದೇಶಕ ಅರವಿಂದ್ ಕುಪ್ಲಿಕರ್ ತಿಳಿಸಿದ್ದಾರೆ.

ಅಚ್ಯುತ್ ಕುಮಾರ್, ರಂಗಾಯಣ ರಘು ಸೇರಿದಂತೆ ಹೊಸ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದು, ಇದೇ ತಿಂಗಳ 20ರಿಂದ ಚಿತ್ರೀಕರಣ ಆರಂಭವಾಗಲಿದೆ. ಚಿತ್ರದ ಟೈಟಲ್ ಹಾಗೂ ಸಿನಿಮಾ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ಚಿತ್ರತಂಡ ಹಂಚಿಕೊಳ್ಳಲಿದೆ. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಅದ್ವೈತ ಗುರುಮೂರ್ತಿ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಉಲ್ಲಾಸ್ ಹೈದೂರ್ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028549 0 0 0
<![CDATA[ದೆಹಲಿ ಅಬಕಾರಿ ನೀತಿ ಹಗರಣ- ಕೆಸಿಆರ್ ಪುತ್ರಿಯ ಮಾಜಿ ಆಡಿಟರ್ ಬಂಧನ]]> https://publictv.in/delhi-excise-policy-case-chartered-accountant-butchi-babu-gorantla-arrest/ Wed, 08 Feb 2023 04:51:59 +0000 https://publictv.in/?p=1028550 ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ (Delhi excise policy case) ಸಂಬಂಧಿಸಿ ಹೈದರಾಬಾದ್ ಮೂಲದ ಚಾರ್ಟರ್ಡ್ ಅಕೌಂಟೆಂಟ್ ಬುಚ್ಚಿ ಬಾಬು ಗೋರಂಟ್ಲಾ ಅವರನ್ನು ಕೇಂದ್ರ ತನಿಖಾ ದಳ (CBI) ಬಂಧಿಸಿದೆ.

ಆರೋಪಿ ಬುಚ್ಚಿ ಬಾಬು ಗೋರಂಟ್ಲಾ, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ( K Chandrashekar Rao) ಅವರ ಪುತ್ರಿ ಎಂಎಲ್‍ಸಿ ಕವಿತಾ (Kavitha) ಅವರ ಮಾಜಿ ಆಡಿಟರ್ ಆಗಿದ್ದ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬುಚ್ಚಿ ಬಾಬು ಗೋರಂಟ್ಲಾ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ವರದಿಗಳ ಪ್ರಕಾರ, ಗೋರಂಟ್ಲಾ ಅವರು ದೆಹಲಿಯ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಗ್ರಾಮದೇವತೆಗಾಗಿ ಊರಿಗೆ ಊರೇ ಖಾಲಿ- ಕಲಘಟಗಿಯಲ್ಲಿ ವಿಶಿಷ್ಟ ಜಾತ್ರೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಡಿ. 12ರಂದು ಕೆಸಿಆರ್ ಪುತ್ರಿ ಕವಿತಾ ಅವರನ್ನು ಹೈದರಾಬಾದ್‍ನಲ್ಲಿ ಸಿಬಿಐ ವಿಚಾರಣೆ ನಡೆಸಿತ್ತು. ಇದನ್ನೂ ಓದಿ: ಜಾತಕ ಹೊಂದಿಸಿ ಹಿಂದೂ ಸಂಪ್ರದಾಯದಂತೆ 2 ಗಿಳಿಗಳಿಗೆ ಅದ್ಧೂರಿ ವಿವಾಹ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028550 0 0 0
<![CDATA[ಮೋದಿ ಭೇಟಿ ಬೆನ್ನಲ್ಲೆ ಶಿರಾದಲ್ಲಿ ಟಿಕೆಟ್ ಫೈಟ್‌ ಜೋರು]]> https://publictv.in/after-modis-visit-in-tumkur-election-ticket-fight-is-intense-in-sira-bjp/ Wed, 08 Feb 2023 05:56:41 +0000 https://publictv.in/?p=1028562 ತುಮಕೂರು: ಪ್ರಧಾನಿ ನರೇಂದ್ರ ಮೋದಿ ತುಮಕೂರು (Tumkuru) ಜಿಲ್ಲೆಗೆ ಭೇಟಿ ಕೊಡುತ್ತಿದ್ದಂತೆ ಮುಖಂಡರಲ್ಲಿ, ಕಾರ್ಯಕರ್ತರಲ್ಲಿ ಜೋಶ್ ಹೆಚ್ಚಾಗಿರುವುದು ಕಾಣುತ್ತಿದೆ. ಒಂದಿಷ್ಟು ಕ್ಷೇತ್ರವನ್ನು ಅನಾಯಸವಾಗಿ ಗೆಲ್ಲಬಹುದು ಎಂಬ ಲೆಕ್ಕಾಚಾರ ಹಾಕಿಕೊಂಡ ಬಿಜೆಪಿ ಮುಖಂಡರು ಅಂತಹ ಕ್ಷೇತ್ರದಲ್ಲಿ ಟಿಕೆಟ್‌ಗಾಗಿ ಲಾಬಿ ಶುರುಮಾಡಿಕೊಂಡಿದ್ದಾರೆ.

ಶಿರಾ ಕ್ಷೇತ್ರವನ್ನೂ ಸುಲಭವಾಗಿ ಕಬ್ಜಾ ಮಾಡಿಕೊಳ್ಳಬಹುದು ಎನ್ನುವುದು ಬಿಜೆಪಿ ಲೆಕ್ಕಾಚಾರ‌. ಈ ಕ್ಷೇತ್ರದಲ್ಲಿ ಪ್ರಸ್ತುತ ಬಿಜೆಪಿ ಶಾಸಕರು ಇದ್ದರೂ ಮಧುಗಿರಿ ಜಿಲ್ಲಾಧ್ಯಕ್ಷ ಬಿ.ಕೆ. ಮಂಜುನಾಥ್‌ ಈ ಬಾರಿ ತನಗೆ ಟಿಕೆಟ್ ಕೊಡಬೇಕು ಎಂದು ಫೈಟ್ ಶುರು ಮಾಡಿದ್ದಾರೆ. ಬಿಜೆಪಿಯ ಸಂಘಟನಾತ್ಮಕ ಮಧುಗಿರಿ ಜಿಲ್ಲಾಧ್ಯಕ್ಷ ಬಿ.ಕೆ. ಮಂಜುನಾಥ್‌ ಈ ಭಾಗದ ಪ್ರಭಾವಿ ನಾಯಕ. ಶಿರಾ ಕ್ಷೇತ್ರದಲ್ಲಿ ಪಕ್ಷವನ್ನು ನಾನು ಕಟ್ಟಿ ಬೆಳೆಸಿದ್ದೇನೆ. ಕಳೆದ ಉಪಚುನಾವಣೆಯಲ್ಲಿ ಪಕ್ಷಕ್ಕಾಗಿ ತ್ಯಾಗ ಮಾಡಿದ್ದೇನೆ. ಈ ಬಾರಿ ನನಗೆ ಟಿಕೆಟ್ ಕೊಡಬೇಕು ಎಂದು ಸುದ್ದಿಗೋಷ್ಠಿ ನಡೆಸಿ ಆಗ್ರಹಿಸಿದ್ದಾರೆ.

ಶಿರಾ (Sira) ಕ್ಷೇತ್ರದಲ್ಲಿ ಬಿಜೆಪಿ (BJP) ನೆಲೆ ಕಂಡಿದ್ದು ನನ್ನಿಂದ, ಪ್ರಧಾನಿ ಮೋದಿ (Narendra Modi) ಆಗಮನದಿಂದಾಗಿ ಜಿಲ್ಲೆಯಲ್ಲಿ ಬಿಜೆಪಿ ಮತ್ತಷ್ಟು ಬಲಗೊಂಡಿದೆ. ಶಿರಾ ಕ್ಷೇತ್ರವನ್ನು ಕಷ್ಟ ಇಲ್ಲದೇ ಗೆಲ್ಲುತ್ತೇವೆ. ಹಾಗಾಗಿ ನನಗೆ ಟಿಕೆಟ್ ನೀಡಬೇಕು ಎಂದು ಬಿ.ಕೆ.ಮಂಜುನಾಥ್‌ ಒತ್ತಾಯಿಸಿದ್ದಾರೆ. ಟಿಕೆಟ್ ನೀಡುವಂತೆ ಈಗಾಗಲೇ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ಅಧ್ಯಕ್ಷರಿಗೆ ಮನವಿ ಸಲ್ಲಿಸಿದ್ದೇನೆ ಎಂದು ಬಿ.ಕೆ.ಮಂಜುನಾಥ್‌ ತಿಳಿಸಿದ್ದಾರೆ. ಸರ್ವೆ ಮಾಡಿ ಟಿಕೆಟ್ ಕೊಡುವ ಭರವಸೆ ಹೈಕಮಾಂಡ್ ನೀಡಿದ್ದು, ಸರ್ವೆಯಲ್ಲೂ ನಾನು ಮುಂದಿರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿ.ಕೆ.ಮಂಜುನಾಥ್‌ ಬಿಜೆಪಿಯ ಸಂಘಟನಾತ್ಮಕ ಜಿಲ್ಲೆಯಾದ ಕೊರಟಗೆರೆ, ಮಧುಗಿರಿ, ಪಾವಗಡ ಹಾಗೂ ಶಿರಾ ಕ್ಷೇತ್ರದ ಜಿಲ್ಲಾಧ್ಯಕ್ಷ. ಈ ಭಾಗದಲ್ಲಿ ಕಮಲವನ್ನೂ ಗಟ್ಟಿಗೊಳಿಸಿದ್ದವರೂ ಹೌದು. ಸ್ವತಃ ಜಿಲ್ಲಾಧ್ಯಕ್ಷರೇ ಹಾಲಿ ಶಾಸಕರಿದ್ದರೂ ಟಿಕೆಟ್ ಕೇಳುತ್ತಿರುವುದು ಬಿಜೆಪಿಗೆ ಇರಿಸು ಮುರುಸಾಗಿದೆ. ಇದನ್ನೂ ಓದಿ: Turkey, Syria Earthquake: 7,900ಕ್ಕೇರಿದ ಸಾವಿನ ಸಂಖ್ಯೆ – ಅವಶೇಷಗಳಡಿ ಕೇಳುತ್ತಿದೆ ಸಂತ್ರಸ್ತರ ಚೀತ್ಕಾರ

ಬಿ.ಕೆ.ಮಂಜುನಾಥ ಮಾತನಾಡಿ, ಶಾಸಕ ಡಾ. ರಾಜೇಶ್ ಗೌಡರು ಒಳ್ಳೆಯ ವ್ಯಕ್ತಿ ಎಂದಿದ್ದಾರೆ. ಜೊತೆಗೆ ಶಿರಾ ಕ್ಷೇತ್ರದಲ್ಲಿ ಅಲ್ಪಾವಧಿಯಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು. ಮದಲೂರು ಕೆರೆಗೆ ನೀರು ಹರಿಸುವ‌ ಭರವಸೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನವನ್ನು ಅವರು ಸರ್ಕಾರದ ಸಹಕಾರದಿಂದ ಮಾಡಿದ್ದಾರೆ. ವಿಶೇಷವಾಗಿ ಕಾಡುಗೊಲ್ಲರ ಆರಾಧ್ಯ ದೈವ ಜುಂಜಪ್ಪನ ಕಟ್ಟೆ ನಿರ್ಮಾಣನೂ ಮಾಡಿದ್ದಾರೆ. ಅವರು ಮಾಡಿದ ಅಭಿವೃದ್ಧಿ ಕೆಲಸಕ್ಕೆ ನಾವೆಲ್ಲ ಕೈ ಜೋಡಿಸಿದ್ದೇವೆ ಎಂದರು. ನಾನು ಟಿಕೆಟ್ ಕೇಳುತ್ತಿರುವುದರಿಂದಾಗಿ ನಮ್ಮಿಬ್ಬರ ವೈಮನಸ್ಸು ಇದೆ ಎಂದಲ್ಲ. ನಾನು ನನ್ನ ಹಕ್ಕನ್ನು ಪ್ರತಿಪಾದಿಸಿದ್ದೇನೆ ಎಂದರು. ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ ಹಗರಣ- ಕೆಸಿಆರ್ ಪುತ್ರಿಯ ಮಾಜಿ ಆಡಿಟರ್ ಬಂಧನ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028562 0 0 0
<![CDATA[ಮಟ ಮಟ ಮಧ್ಯಾಹ್ನವೇ ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿದ ನಾಲ್ವರು ಯುವಕರು]]> https://publictv.in/four-young-men-behaved-rudely-with-the-young-girl-in-the-afternoon/ Wed, 08 Feb 2023 06:14:43 +0000 https://publictv.in/?p=1028563 ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚೆಗೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಡಹಗಲೇ ಯುವತಿಯ ಕೈ ಹಿಡಿದು ಎಳೆದಾಡಿ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಳಕಿಗೆ ಬಂದಿದೆ.

ನಗರದ ಕುಮಾರಸ್ವಾಮಿ ಲೇಔಟ್ (Kumaraswamy Layout) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸೋಮವಾರ ಮಧ್ಯಾಹ್ನ ಒಂದು ಗಂಟೆ ವೇಳೆಗೆ ಖಾಸಗಿ ಕಾಲೇಜಿನಲ್ಲಿ ಎಂಜಿನಿಯರ್ (Engineering) ಓದುವ ವಿದ್ಯಾರ್ಥಿನಿ ಕಾಲೇಜು ಮುಗಿಸಿ ವಾಪಸ್ ಬರುತ್ತಿದ್ದರು. ಈ ವೇಳೆ ಎರಡು ಬೈಕ್ ಗಳಲ್ಲಿ ಬಂದ ನಾಲ್ವರು ಯುವಕರು, ನಡುರಸ್ತೆಯಲ್ಲೇ ಯುವತಿಯನ್ನು ಅಡ್ಡಹಾಕಿದ್ದಾರೆ.

ಏಕಾಏಕಿ ಯುವತಿಯ ಕೈಹಿಡಿದು ಎಳೆದಾಡಿ, ಅಸಭ್ಯವಾಗಿ ವರ್ತಿಸಿದ್ದಾರೆ. ಈ ವೇಳೆ ಜೋರಾಗಿ ಕೂಗಿಕೊಳ್ಳೋಕೆ ಶುರುಮಾಡಿದ ತಕ್ಷಣ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಸದಾ ಜನಜಂಗುಳಿಯಿಂದ ತುಳುಕುವ ರಸ್ತೆಯಲ್ಲಿ ಈ ರೀತಿ ಘಟನೆ ನಡೆದ್ರು ಯಾರ ಗಮನಕ್ಕೂ ಬರಲಿಲ್ವಾ? ಅನ್ನೋ ಅನುಮಾನ ಶುರುವಾಗಿದೆ. ಇದನ್ನೂ ಓದಿ: ಸೀರೆ ನೆರಿಗೆಯಿಂದಾಗಿ ಬೈಕಿನ ಚಕ್ರದೊಳಗೆ ಕಾಲು ಸಿಲುಕಿ ಮಹಿಳೆ ನರಳಾಟ

ಸದ್ಯ ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸರಿಗೆ ಘಟನೆ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಪುಂಡ ಯುವಕರ ಪತ್ತೆಗೆ ಮುಂದಾಗಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028563 0 0 0
<![CDATA[ಗ್ರಾಹಕರಿಗೆ ಮತ್ತೆ ಶಾಕ್: ರೆಪೋ ದರ ಹೆಚ್ಚಿಸಿದ RBI - ಸಾಲದ EMI ಹೆಚ್ಚಳ ಸಾಧ್ಯತೆ]]> https://publictv.in/rbi-raises-repo-rate-by-25-basis-points-to-6-50-loan-emis-may-go-up/ Wed, 08 Feb 2023 06:03:49 +0000 https://publictv.in/?p=1028564 ನವದೆಹಲಿ: ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (RBI) ರೆಪೋ ದರವನ್ನು ಶೇ.6.50 ಗೆ ಹೆಚ್ಚಳ ಮಾಡಿದೆ. ರೆಪೋ ದರವನ್ನು (Repo Rate) 25 ಮೂಲಾಂಶ ಅಂದರೆ, ಶೇ.6.50ಗೆ ಹೆಚ್ಚಿಸಲು ಆರ್‌ಬಿಐನ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ.

ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ (Shaktikanta Das) ಅವರು ಬುಧವಾರ ಹಣಕಾಸು ನೀತಿ ಪ್ರಕಟಿಸಿ, ರೆಪೋ ದರ ಹೆಚ್ಚಳ ಮಾಡಿರುವುದನ್ನು ಘೋಷಿಸಿದ್ದಾರೆ. ರೆಪೋ ದರ ಹೆಚ್ಚಳದಿಂದ ಗೃಹ ಸಾಲ, ವೈಯಕ್ತಿಕ ಸಾಲದ ಬಡ್ಡಿ ದರ ಹೆಚ್ಚಳವಾಗಲಿದೆ. ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ ಹಗರಣ- ಕೆಸಿಆರ್ ಪುತ್ರಿಯ ಮಾಜಿ ಆಡಿಟರ್ ಬಂಧನ

ಜಾಗತಿಕ ಆರ್ಥಿಕತೆಯು ಕೆಲವು ತಿಂಗಳುಗಳ ಹಿಂದೆ ಇದ್ದಂತೆ ಈಗ ಕಠಿಣವಾಗಿ ಕಾಣುತ್ತಿಲ್ಲ. ಹಣದುಬ್ಬರದ ನಡುವೆ ಪ್ರಮುಖ ಆರ್ಥಿಕತೆಗಳಲ್ಲಿನ ಬೆಳವಣಿಗೆಯ ನಿರೀಕ್ಷೆಗಳು ಸುಧಾರಿಸಿದೆ. ಆದರೂ ಹಣದುಬ್ಬರವು ಇನ್ನೂ ಪ್ರಮುಖ ಆರ್ಥಿಕತೆಗಳಲ್ಲಿ ಗುರಿಗಿಂತ ಉತ್ತಮವಾಗಿದೆ. 2023-24ರ 4ನೇ ತ್ರೈಮಾಸಿಕದಲ್ಲಿ ಹಣದುಬ್ಬರ ಸರಾಸರಿ 5.6% ಎಂದು ನಿರೀಕ್ಷಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

2023-24 ರ ನೈಜ GDP ಬೆಳವಣಿಗೆಯು 6.4% ನಿರೀಕ್ಷಿಸಿದೆ. Q1 ನಲ್ಲಿ 7.8%, Q2 ನಲ್ಲಿ 6.2%, Q3 ನಲ್ಲಿ 6% ಮತ್ತು Q4 ನಲ್ಲಿ 5.8% ಎಂದು ನಿರೀಕ್ಷಿಸಲಾಗಿದೆ. ಇದನ್ನೂ ಓದಿ: ಪಾಕ್‌ನಲ್ಲಿ ಪರಸ್ಪರ ಡಿಕ್ಕಿಯಾಗಿ ಆಳವಾದ ಕಂದರಕ್ಕೆ ಉರುಳಿದ ಬಸ್‌, ಕಾರು – 30 ಮಂದಿ ದುರ್ಮರಣ

ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಪಾವತಿಗಾಗಿ ಯುಪಿಐ ಬಳಕೆಗೆ ಅನುಮತಿ ನೀಡಲಾಗಿದೆ. ಮೊದಲು ಆಯ್ದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಆಗಮಿಸುವ G20 ದೇಶಗಳ ಪ್ರಯಾಣಿಕರಿಗೆ ಅನುಮತಿ ಕಲ್ಪಿಸಲಾಗಿದೆ. 12 ನಗರಗಳಲ್ಲಿ ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ಆರ್‌ಬಿಐ ತಿಳಿಸಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028564 0 0 0
<![CDATA[ಬಾಲಿವುಡ್ ಸ್ಟಾರ್ ಜೋಡಿಯ ಮನೆ ನುಗ್ಗಿ ಹೊಡಿತೀನಿ : ಕಂಗನಾ ರಣಾವತ್ ಗರಂ]]> https://publictv.in/kangana-ranavat-garam-breaks-into-the-house-of-a-bollywood-star-couple/ Wed, 08 Feb 2023 06:14:13 +0000 https://publictv.in/?p=1028568 ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್ ಕಳೆದ ಒಂದು ವಾರದಿಂದ ಸಿಕ್ಕಾಪಟ್ಟೆ ಕೋಪ ಮಾಡಿಕೊಂಡಿದ್ದಾರೆ. ತಮ್ಮ ಮೇಲೆ ಬೇಹುಗಾರಿಕೆ ಮಾಡಲಾಗುತ್ತಿದೆ ಎನ್ನುವುದರಿಂದ ಹಿಡಿದು ತಾವೊಬ್ಬ ಹುಚ್ಚಿ, ಏನು ಬೇಕಾದರೂ ಮಾಡುವುದಕ್ಕೆ ರೆಡಿ, ಮನೆಗೆ ನುಗ್ಗಿ ಹೊಡಿತೀನಿ ಎನ್ನುವವರೆಗೆ ತಾಳ್ಮೆ ಕಳೆದುಕೊಂಡಿದ್ದಾರೆ. ಅದಕ್ಕೆ ಕಾರಣ ಏನು ಎನ್ನುವುದು ಅವರ ಅಭಿಮಾನಿಗಳಿಗೆ ಯಕ್ಷ ಪ್ರಶ್ನೆಯಾಗಿದೆ.

ಬಾಲಿವುಡ್ ಜೋಡಿಯೊಂದು ತಮಗೆ ವಿಪರೀತ ಕಿರುಕುಳ ನೀಡುತ್ತಿದೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ಆ ಜೋಡಿಯ ಬಗ್ಗೆ ಕಿಡಿಕಾರಿದ್ದಾರೆ. ನೀವು ಹೀಗೆಯೇ ಮುಂದುವರೆದರೆ, ನಿಮ್ಮ ಮನೆಗೆ ನುಗ್ಗಿ ಹೊಡೆಯುತ್ತೇನೆ ಎಂದು ಅವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಆದರೆ, ಆ ಜೋಡಿ ಯಾರು ಎನ್ನುವುದನ್ನು ಅವರು ತಿಳಿಸಿಲ್ಲ. ಆ ಜೋಡಿಗೂ ಇವರಿಗೆ ಇಷ್ಟೊಂದು ದ್ವೇಷ ಯಾಕೆ ಎನ್ನುವುದನ್ನೂ ಅವರು ಹೇಳಿಕೊಂಡಿಲ್ಲ. ಇದನ್ನೂ ಓದಿ: ರಾಖಿ ಸಾವಂತ್ ಪತಿ, ಮೈಸೂರು ಹುಡುಗ ಆದಿಲ್ ಪೊಲೀಸ್ ವಶಕ್ಕೆ

ಮೊನ್ನೆಯಷ್ಟೇ ಎಮರ್ಜನ್ಸಿ ಚಿತ್ರಕ್ಕಾಗಿ ಇಡೀ ಆಸ್ತಿಯನ್ನು ಅಡವಿಟ್ಟಿದ್ದೇನೆ ಎಂದು ಕಂಗನಾ ಬರೆದುಕೊಂಡಿದ್ದರು. ತನ್ನೆಲ್ಲ ಆಸ್ತಿಯನ್ನು ಈ ಚಿತ್ರಕ್ಕಾಗಿ ಮುಡುಪಿಟ್ಟ ವಿಚಾರವನ್ನು ಭಾವುಕರಾಗಿಯೇ ಅವರು ಹಂಚಿಕೊಂಡಿದ್ದಾರೆ. ಈ ಕಾರಣದಿಂದಾಗಿ ಏನಾದರೂ ಅವರು ಡಿಪ್ರೆಷನ್ ಗೆ ಹೋಗಿದ್ದಾರಾ ಎನ್ನುವ ಚರ್ಚೆ ಕೂಡ ನಡೆಯುತ್ತಿದೆ. ನಿರ್ದೇಶನ, ನಟನೆ ಜೊತೆ ನಿರ್ಮಾಣಕ್ಕೂ ಅವರು ಇಳಿದಿರುವುದರಿಂದ ಕಂಗನಾ ಆರೋಗ್ಯದಲ್ಲಿ ಏರುಪೇರು ಆಗಿರಬಹುದಾ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028568 0 0 0
<![CDATA[ʻದಿ ಫ್ಯಾಮಿಲಿ ಮ್ಯಾನ್ -3ʼ ರಿಲೀಸ್ ಬಗ್ಗೆ ಅಪ್‌ಡೇಟ್ ಕೊಟ್ಟ‌ ನಟ ಮನೋಜ್ ಬಾಜಪೇಯಿ]]> https://publictv.in/bollywood-the-family-man-3-release-update/ Wed, 08 Feb 2023 06:21:55 +0000 https://publictv.in/?p=1028567 ಸಿನಿಪ್ರೇಕ್ಷಕರ ಮನಗೆದ್ದ ವೆಬ್ ಸರಣಿ `ದಿ ಫ್ಯಾಮಿಲಿ ಮ್ಯಾನ್' ಮತ್ತೆ ಒಟಿಟಿಯಲ್ಲಿ ಅಬ್ಬರಿಸಲು ಬರುತ್ತಿದೆ. ಈ ಕುರಿತು ನಟ ಮನೋಜ್ ಬಾಜಪೇಯಿ ಬಿಗ್ ಅಪ್‌ಡೇಟ್ ನೀಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಪ್ರೇಕ್ಷಕರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ -ಕಿಯಾರಾ ಜೋಡಿ

`ದಿ ಫ್ಯಾಮಿಲಿ ಮ್ಯಾನ್' ವೆಬ್ ಸರಣಿ ಈಗಾಗಲೇ ಎರಡು ಭಾಗಗಳಾಗಿ ಒಟಿಟಿಯಲ್ಲಿ ಪ್ರಸಾರವಾಗಿದೆ. ಮನೋಜ್ ಬಾಜಪೇಯಿ (Manoj Bhajpayee) ನಟನೆಯ ಅಭಿಮಾನಿಗಳಿಗೆ ಇಷ್ಟವಾಗಿದೆ. ಮನೋಜ್ ನಟನನೆಯ `ದಿ ಫ್ಯಾಮಿಲಿ ಮ್ಯಾನ್ 2' (The Familyman 2) 2021 ರಿಲೀಸ್ ಆಯಿತು. ಮೊದಲ ಸೀಸನ್‌ನಲ್ಲಿ ಪಾಕ್ ಟೆರರಿಸ್ಟ್‌ಗಳ ಕಥೆ ಹೇಳಿದ್ದ ನಿರ್ದೇಶಕರಾದ ರಾಜ್ ಹಾಗೂ ಡಿಕೆ, ಎರಡನೇ ಸೀಸನ್‌ನಲ್ಲಿ ಶ್ರೀಲಂಕಾದ ಕಥೆಯನ್ನ ಹೇಳಿದ್ದರು.

ಟಾಲಿವುಡ್ (Tollywood) ನಟಿ ಸಮಂತಾ(Samantha) ಪಾತ್ರ ಫ್ಯಾನ್ಸ್‌ಗೆ ಸಾಕಷ್ಟು ಇಷ್ಟ ಆಗಿತ್ತು. ಈ ಸೀಸನ್ ಕೊನೆಯಲ್ಲಿ ಮೂರನೇ ಪಾರ್ಟ್ ಬರಲಿದೆ ಎನ್ನುವ ಸೂಚನೆ ಸಿಕ್ಕಿತ್ತು. ವೈರಸ್ ಕಥೆ ಆಧರಿಸಿ `ದಿ ಫ್ಯಾಮಿಲಿ ಮ್ಯಾನ್ 3' (The Familyman 3) ಬರುತ್ತಿದೆ. ರಿಲೀಸ್ ದಿನಾಂಕದ ಬಗ್ಗೆ ಮನೋಜ್ ಬಾಜ್‌ಪಾಯಿ ಮಾಹಿತಿ ನೀಡಿದ್ದಾರೆ.

 
View this post on Instagram
 

A post shared by Manoj Bajpayee (@bajpayee.manoj)

ಈ ಹೋಳಿ ಹಬ್ಬಕ್ಕೆ ನಿಮ್ಮ ಕುಟುಂಬದ ಎದುರು ನಮ್ಮ ಕುಟುಂಬದ ಜತೆ ಬರುತ್ತಿದ್ದೇನೆ ಎಂದು ಮನೋಜ್ ಬಾಜ್‌ಪಾಯಿ ಹೇಳಿದ್ದಾರೆ. ನಮ್ಮನ್ನು ಸ್ವಾಗತಿಸುವುದಿಲ್ಲವೇ ಎಂದು ಅವರು ಅಡಿಬರಹ ನೀಡಿದ್ದಾರೆ. ಈ ವರ್ಷ ಮಾರ್ಚ್ 8ಕ್ಕೆ ಹೋಳಿ ಹಬ್ಬ ಇದೆ. ಈ ದಿನ ವೆಬ್‌ ಸರಣಿ ಒಟಿಟಿಯಲ್ಲಿ ಬರಲಿದೆ. ಸದ್ಯ ನಟನ ಈ ಪೋಸ್ಟ್ ಎಲ್ಲೆಡೆ ವೈರಲ್ ಆಗುತ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028567 0 0 0
<![CDATA[ಲಂಚ ಪಡೆಯುತ್ತಿದ್ದ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ - ಲೋಕಾಯುಕ್ತ ಬಲೆಗೆ]]> https://publictv.in/assistant-controller-of-legal-metrology-department-take-bribe-lokayukta-arrested/ Wed, 08 Feb 2023 06:28:22 +0000 https://publictv.in/?p=1028579 ಚಿಕ್ಕಬಳ್ಳಾಪುರ: 8,000 ರೂಪಾಯಿ ಲಂಚ (Bribe) ಪಡೆಯುವಾಗ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ (Chikkaballapur) ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲಾ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಮಾಲಾ ಕಿರಣ್ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿರುವ ಅಧಿಕಾರಿಯಾಗಿದ್ದಾರೆ. ನಗರದ ಶಿಡ್ಲಘಟ್ಟ ರಸ್ತೆಯಲ್ಲಿರುವ ಬಸವೇಶ್ವರ ಫ್ಯೂಯಲ್ ಸೆಂಟರ್‌ನಲ್ಲಿ ಪೆಟ್ರೋಲ್ ಬಂಕ್ ಮೀಟರ್ ನವೀಕರಣಕ್ಕೆ 8,000 ರೂಪಾಯಿ ಲಂಚಕ್ಕೆ ಮಾಲೀಕ ಜಯಸೂರ್ಯ ಬಳಿ ಬೇಡಿಕೆ ಇಟ್ಟಿದ್ದರು. ಇದನ್ನೂ ಓದಿ: ಮೋದಿ ಭೇಟಿ ಬೆನ್ನಲ್ಲೆ ಶಿರಾದಲ್ಲಿ ಟಿಕೆಟ್ ಫೈಟ್‌ ಜೋರು

ಹೀಗಾಗಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಸೆರೆ ಹಿಡಿದು, ಬಂಧಿತ ಮಹಿಳೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನೂ ಮಾಲಾಕಿರಣ್‌ಗೆ ಸೇರಿದ ಬೆಂಗಳೂರಿನ ನಿವಾಸದ ಮೇಲೂ ದಾಳಿ ಪರಿಶೀಲನೆ ನಡೆಸುತ್ತಿದ್ದಾರೆ. ಮನೆಯಲ್ಲಿ ದೊರೆಕಿದ ದಾಖಲೆಗಳ ಪರಿಶೀಲನೆ ನಡೆಸುತ್ತಿರುವುದಾಗಿ ಎಸ್ಪಿ ಪವನ್ ನೆಜ್ಜೂರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಗ್ರಾಹಕರಿಗೆ ಮತ್ತೆ ಶಾಕ್: ರೆಪೋ ದರ ಹೆಚ್ಚಿಸಿದ RBI – ಸಾಲದ EMI ಹೆಚ್ಚಳ ಸಾಧ್ಯತೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028579 0 0 0
<![CDATA[ಮದುವೆ ಫೋಟೋ ಹಂಚಿಕೊಂಡ ಬೆನ್ನಲ್ಲೇ ವೈರಲಾಯ್ತು ಸಿದ್- ಕಿಯಾರಾ ಆಮಂತ್ರಣ ಪತ್ರಿಕೆ]]> https://publictv.in/actor-siddarth-malhotra-and-kiara-advani-wedding-invitation/ Wed, 08 Feb 2023 07:02:53 +0000 https://publictv.in/?p=1028587 ಬಾಲಿವುಡ್‌ನ (Bollywood) ಮುದ್ದಾದ ಜೋಡಿ ಸಿದ್ಧಾಥ್ ಮಲ್ಹೋತ್ರಾ (Siddarth Malhotra)-ಕಿಯಾರಾ ಅಡ್ವಾಣಿ (Kiara Advani) ಫೆ.7ರಂದು ವೈವಾಹಿಕ ಜೀವನಕ್ಕೆ ಕಾಲಿಡುವ ಮೂಲಕ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟರು. ಈ ಬೆನ್ನಲ್ಲೇ ಸಿದ್ ದಂಪತಿಯ ಮದುವೆ ಪತ್ರಿಕೆ ಕೂಡ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ.

ಸಿದ್- ಕಿಯಾರಾ ಲವ್ (Love) ಬಗ್ಗೆ ಗಾಸಿಪ್ ಕೇಳಿ ಬರುತ್ತಲೆ ಇತ್ತು. ಆದರೆ ತುಟಿಕ್ ಪಿಟಿಕ್ ಎನ್ನದೇ ಸೈಲೆಂಟ್ ಆಗಿದ್ದರು. ಈಗ ನೇರವಾಗಿ ಮದುವೆ ಫೋಟೋ ಹಂಚಿಕೊಂಡು ಈ ಜೋಡಿ ಸಂಭ್ರಮಿಸಿದ್ದಾರೆ. ಈಗ ನಮ್ಮ ಪರ್ಮನೆಂಟ್ ಬುಕ್ಕಿಂಗ್ ಆಗಿದೆ. ನಮ್ಮ ಪ್ರೀತಿ ಹಾಗೂ ಮುಂದಿನ ಪಯಣಕ್ಕೆ ನಿಮ್ಮೆಲ್ಲರ ಆಶೀರ್ವಾದ ಬೇಕಾಗಿದೆ ಎಂದು ಕಿಯಾರಾ ಹಾಗೂ ಸಿದ್ಧಾರ್ಥ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಶರಣ್ ಜೊತೆ ತೆರೆಹಂಚಿಕೊಳ್ಳಲಿದ್ದಾರೆ ಅಮೃತಾ ಅಯ್ಯಂಗಾರ್

ಸೆಲೆಬ್ರಿಟಿ ಜೋಡಿಗೆ ಅಭಿಮಾನಿಗಳಿಂದ ಸಿನಿಮಾರಂಗದ ಸ್ನೇಹಿತರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಈ ಬೆನ್ನಲ್ಲೇ ಸಿದ್ ದಂಪತಿಯ ಮದುವೆ ಪತ್ರಿಕೆ ಹೇಗಿತ್ತು ಎಂಬುದು ಕೂಡ ರಿವೀಲ್ ಆಗಿದೆ.

 
View this post on Instagram
 

A post shared by KIARA (@kiaraaliaadvani)

ಸಿದ್ಧಾರ್ಥ್ -ಕಿಯಾರಾ ಮದುವೆ ಪತ್ರಿಕೆ (Wedding Invitation) ಸರಳವಾಗಿ ಮೂಡಿ ಬಂದಿದೆ. ಪತ್ರಿಕೆ ಸುತ್ತ ಬ್ಲ್ಯಾಕ್ ಮತ್ತು ಕಂದು ಬಣ್ಣದಲ್ಲಿ ಡಿಸೈನ್ ಮಾಡಲಾಗಿದೆ. ಮಧ್ಯಭಾಗದಲ್ಲಿ ಜೋಡಿಯ ಮೊದಲ ಅಕ್ಷರವನ್ನು ಕೆ ಮತ್ತು ಎಸ್ ಅನ್ನು ಹೈಲೈಟ್ ಮಾಡಲಾಗಿದೆ. ಫೆ.5ರಿಂದ 7ರವರೆಗೆ ಮದುವೆ ಸಂಭ್ರಮವಾಗಿದ್ದು, ಸೂರ್ಯಗಢ ಜೈಸಲ್ಮೇರ್‌ನಲ್ಲಿ ಮದುವೆ ಎಂಬುದನ್ನ ಬರೆಯಲಾಗಿದೆ. ಸದ್ಯ ಸಿದ್-ಕಿಯಾರಾ ಮದುವೆ ಫೋಟೋ ಮತ್ತು ಪತ್ರಿಕೆ ಅಭಿಮಾನಿಗಳ ಗಮನ ಸೆಳೆಯುತ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028587 0 0 0
<![CDATA[ರೌಡಿಶೀಟರ್‌ಗಳನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಜೆಡಿಎಸ್ ಶಾಸಕ]]> https://publictv.in/rowdy-sheeters-join-jds-in-maddur-mandya/ Wed, 08 Feb 2023 07:06:57 +0000 https://publictv.in/?p=1028588 ಮಂಡ್ಯ: ಬಿಜೆಪಿ (BJP) ನಾಯಕರು ರೌಡಿಶೀಟರ್‌ಗಳನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದನ್ನು ತೀವ್ರವಾಗಿ ಖಂಡಿಸಿದ್ದ ಜೆಡಿಎಸ್ ನಾಯಕರು ಇದೀಗ ಮಂಡ್ಯ (Mandya) ಜಿಲ್ಲೆಯ ಮದ್ದೂರು (Madduru) ಕ್ಷೇತ್ರದ ಶಾಸಕ ಡಿ.ಸಿ.ತಮ್ಮಣ್ಣ (DC Thammanna) ಜೆಡಿಎಸ್‌ಗೆ (JDS) ಮೂವರು ರೌಡಿಶೀಟರ್‌ಗಳನ್ನು ಸೇರ್ಪಡೆ ಮಾಡಿಕೊಂಡಿದ್ದಾರೆ‌.

ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದ ಹಾಗೆಯೇ ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಬಲವರ್ಧನೆಗೆ ಹಲವು ಸ್ಟ್ಯಾಟರ್ಜಿಗಳನ್ನು ಮಾಡುತ್ತಿವೆ‌. ಈ ಹಿಂದೆ ಬಿಜೆಪಿ ಫೈಟರ್ ರವಿ ಹಾಗೂ ಇತರ ರೌಡಿಶೀಟರ್‌ಗಳನ್ನು ಪಕ್ಷಕ್ಕೆ ಸೆರ್ಪಡೆ ಮಾಡಿಕೊಂಡ ಬೆನ್ನಲ್ಲೇ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್‌ನ ನಾಯಕರು ವಾಗ್ದಾಳಿ ನಡೆಸಿದ್ದರು. ಇದೀಗ ಮಂಡ್ಯ ಜಿಲ್ಲೆಯ ಮದ್ದೂರು ಕ್ಷೇತ್ರದ ಜೆಡಿಎಸ್ ಶಾಸಕ ಡಿ.ಸಿ. ತಮ್ಮಣ್ಣ ಜೆಡಿಎಸ್ ಪಕ್ಷಕ್ಕೆ ಮೂವರು ರೌಡಿಶೀಟರ್‌ಗಳನ್ನು ಸೇರ್ಪಡೆ ಮಾಡಿಕೊಳ್ಳುವುದರ ಮೂಲಕ ಸುದ್ದಿಯಾಗಿದ್ದಾರೆ. ಇದನ್ನೂ ಓದಿ: ಮೋದಿ ಭೇಟಿ ಬೆನ್ನಲ್ಲೆ ಶಿರಾದಲ್ಲಿ ಟಿಕೆಟ್ ಫೈಟ್‌ ಜೋರು

ಮದ್ದೂರು ಪೊಲೀಸ್ ಠಾಣೆಯಲ್ಲಿ ಕೊಲೆ, ಗಲಭೆ, ಆಫ್ ಮರ್ಡರ್ ಕೇಸ್‌ಗಳಲ್ಲಿ ರೌಡಿಶೀಟರ್‌ಗಳಾಗಿರುವ ಪ್ರಶಾಂತ್@ ಕುಳ್ಳಿ, ವರುಣ್@ ಚೊತ್ತ ಹಾಗೂ ನಿತಿನ್ ಎಂಬ ಮೂವರನ್ನು ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಕಳೆದ 8 ವರ್ಷಗಳಿಂದ ಈ ಮೂವರು ರೌಡಿಜಂನಲ್ಲಿ ಆಕ್ಟೀವ್ ಆಗಿದ್ದಾರೆ‌‌. ಇಷ್ಟು ದಿನ ಬಿಜೆಪಿ ಅವರು ರೌಡಿ ರಾಜಕೀಯ ಮಾಡ್ತಾ ಇದ್ದಾರೆ ಎಂದು ಮಾತನಾಡುತ್ತಿದ್ದ ಜೆಡಿಎಸ್ ನಾಯಕರ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗುತ್ತಿವೆ. ಇದನ್ನೂ ಓದಿ: ಗ್ರಾಹಕರಿಗೆ ಮತ್ತೆ ಶಾಕ್: ರೆಪೋ ದರ ಹೆಚ್ಚಿಸಿದ RBI – ಸಾಲದ EMI ಹೆಚ್ಚಳ ಸಾಧ್ಯತೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028588 0 0 0
<![CDATA[ದಲಿತ ನಾಯಕರ ವಿಚಾರದಲ್ಲಿ ಕಾಂಗ್ರೆಸ್‌ನದ್ದು ಅನುಕೂಲ ಸಿಂಧು ರಾಜಕಾರಣ; ದಲಿತರ‍್ಯಾರೂ ʼಕೈʼ ಪರ ಇಲ್ಲ - ಬಿಜೆಪಿ]]> https://publictv.in/dalit-community-will-not-support-to-congress-says-bjp/ Wed, 08 Feb 2023 07:16:25 +0000 https://publictv.in/?p=1028594 ಬೆಂಗಳೂರು: ದಲಿತ ಸಮುದಾಯದವರನ್ನು (Dalit Community) ಕಾಂಗ್ರೆಸ್‌ (Congress) ವೋಟ್‌ ಬ್ಯಾಂಕ್‌ ಆಗಿ ಬಳಸಿಕೊಂಡು ವಂಚಿಸಿದೆ. ಈ ಸಮುದಾಯದವರ‍್ಯಾರೂ ಈಗ ಕಾಂಗ್ರೆಸ್‌ ಪರ ಇಲ್ಲ ಎಂದು ಬಿಜೆಪಿ (BJP) ಟಾಂಗ್‌ ಕೊಟ್ಟಿದೆ.

ಬಿಜೆಪಿ ಟ್ವೀಟ್‌ನಲ್ಲೇನಿದೆ? ವಾಸ್ತವ ಏನೆಂದರೆ, ಕಾಂಗ್ರೆಸ್ ತಮ್ಮನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಂಡು ವಂಚಿಸಿರುವುದರ ಅರಿವು ದಲಿತ ಸಮುದಾಯದವರಿಗಿದೆ. ಅವರ್ಯಾರೂ ಕಾಂಗ್ರೆಸ್ ಪರ ಇಲ್ಲ, ಅವರನ್ನು ಮತ್ತೊಮ್ಮೆ ವಂಚಿಸಲಾಗದು ಎಂಬುದು ಕಾಂಗ್ರೆಸಿಗೂ ಗೊತ್ತಾಗಿದೆ. ಇದನ್ನೂ ಓದಿ: ರೌಡಿಶೀಟರ್‌ಗಳನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಜೆಡಿಎಸ್ ಶಾಸಕ

ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರು ಪ್ರತ್ಯೇಕ ಪ್ರಜಾದ್ರೋಹ ಯಾತ್ರೆ ಕೈಗೊಂಡಿದ್ದರೆ, ಬಿ.ಕೆ.ಹರಿಪ್ರಸಾದ್‌ ಅವರು ಕರಾವಳಿ ದ್ರೋಹ ಯಾತ್ರೆ ಮಾಡುತ್ತಿದ್ದಾರೆ. ಇವುಗಳ ಮಧ್ಯೆ ಕರ್ನಾಟಕ ಕಾಂಗ್ರೆಸ್‌ಗೆ ದಲಿತ ಮುಖಂಡರ ನೆನಪೇ ಇಲ್ಲ.

ದಲಿತ ನಾಯಕರ ವಿಚಾರದಲ್ಲಿ ರಾಷ್ಟ್ರೀಯ ಕಾಂಗ್ರೆಸ್‌ನದ್ದು ಅನುಕೂಲ ಸಿಂಧು ರಾಜಕಾರಣ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಪ್ರಜಾಧ್ವನಿ ಹೆಸರಿನಲ್ಲಿ ನಡೆಸುತ್ತಿರುವ ಪ್ರಜಾದ್ರೋಹ ಯಾತ್ರೆಯಲ್ಲೂ ದಲಿತರಿಗೆ ಎಂದಿನಂತೆ ದ್ರೋಹ ಬಗೆಯುತ್ತಿದೆ. ಇದನ್ನೂ ಓದಿ: ಹೆಚ್‌ಡಿಕೆಯಿಂದ ಬ್ರಾಹ್ಮಣ ಸಿಎಂ ಬಾಂಬ್ – ಮೋದಿಯಿಂದ ಸೈಲೆಂಟ್ ಬ್ರಹ್ಮಾಸ್ತ್ರ?

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028594 0 0 0
<![CDATA[ಬ್ರಾಹ್ಮಣರನ್ನು ಉದ್ದೇಶ ಪೂರ್ವಕವಾಗಿ ತುಳಿಯುತ್ತಿದ್ದಾರೆ: ಸುಬ್ಬರಾಯ ಹೆಗ್ಗಡೆ]]> https://publictv.in/subbaraya-heggade-lashesh-out-at-hd-kumaraswamy/ Wed, 08 Feb 2023 07:32:15 +0000 https://publictv.in/?p=1028599 ಮಂಡ್ಯ: ಬ್ರಾಹ್ಮಣರನ್ನು ಉದ್ದೇಶ ಪೂರ್ವಕವಾಗಿ ತುಳಿಯುವ ಕೆಲಸ ರಾಜ್ಯದಲ್ಲಿ ನಡೆಯುತ್ತಿದೆ ಎಂದು ಬ್ರಾಹ್ಮಣ ಸಭಾದ ಮುಖಂಡ ಸುಬ್ಬರಾಯ ಹೆಗ್ಗಡೆ (Subbaraya Heggade) ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಡ್ಯದಲ್ಲಿ ನಡೆದ ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಸುಬ್ಬರಾಯ ಹೆಗ್ಗಡೆ, ಬ್ರಾಹ್ಮಣ (Brahmin) ರನ್ನು ಉದ್ದೇಶ ಪೂರ್ವಕವಾಗಿ ತುಳಿಯುವ ಕೆಲಸ ನಡೆಯುತ್ತಿದೆ. ಅದೇ ಕಾರಣಕ್ಕೆ ಒಬ್ಬ ರಾಜಕೀಯ ಮಹಾನ್ ನಾಯಕ ಗಾಂಧಿನ ಕೊಂದ ವಂಶಸ್ಥರು ಎಂದು ಹೇಳಿದ್ದಾರೆ. ನಮ್ಮನ್ನು ತುಳಿಯಲು ಎರಡು ಉದ್ದೇಶಗಳಿವೆ ಬ್ರಾಹ್ಮಣರನ್ನು ತುಳಿದರೆ ಹಿಂದುತ್ವವನ್ನು ತುಳಿಯಬಹುದು. ಬ್ರಾಹ್ಮಣರು ಹಿಂದುತ್ವದ ಆತ್ಮ, ಬ್ರಾಹ್ಮಣರು ಇಲ್ಲದಿದ್ದರೆ ಹಿಂದುತ್ವ ಉಳಿಯಲು ಸಾಧ್ಯವಿಲ್ಲ. ಹೀಗಾಗಿ ಬ್ರಾಹ್ಮಣರನ್ನು ಹತ್ತಿಕ್ಕಿದ್ದರೆ ಹಿಂದುತ್ವವನ್ನು ಹತ್ತಿಕ್ಕಬಹುದು ಎಂದುಕೊಂಡಿದ್ದಾರೆ ಎಂದು ಹೇಳಿದರು.

ಈಗಾಗಲೇ ನಮ್ಮನ್ನು ರಾಜಕೀಯವಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹತ್ತಿಕ್ಕಿದ್ದಾರೆ. ನಮ್ಮ ಬಳಿ ಈಗ ಉಳಿದುಕೊಂಡಿರುವುದು ಬುದ್ಧಿವಂತಿಕೆ ಮಾತ್ರ. ಇದೀಗ ಬುದ್ಧಿವಂತಿಕೆ ಹತ್ತಿಕ್ಕಲು ಪ್ರಯತ್ನ ಮಾಡುತ್ತಿದ್ದಾರೆ. ಬ್ರಾಹ್ಮಣರನ್ನು ಇಟ್ಟುಕೊಂಡು ಇದೀಗ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ರೌಡಿಶೀಟರ್‌ಗಳನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಜೆಡಿಎಸ್ ಶಾಸಕ

ಆರ್‍ಎಸ್‍ಎಸ್‍ನವರು ಬ್ರಾಹ್ಮಣರನ್ನು ಪ್ರಹ್ಲಾದ್ ಜೋಶಿ (Pralhad Joshi) ಅವರನ್ನು ಸಿಎಂ ಮಾಡುತ್ತಾರೆ ಎಂದು ಹೇಳಿದ್ದರೆ ಒಕ್ಕಲಿಗರು, ಲಿಂಗಾಯಿತರು ಬಿಜೆಪಿಗೆ ಮತ ನೀಡಲ್ಲ ಎಂದು ಹೀಗೆ ಹೇಳಿದ್ದಾರೆ. ಈ ಹೇಳಿಕೆಯ ಹಿಂದೆ ಈ ರೀತಿಯ ಹುನ್ನಾರವಿದೆ ನಮ್ಮನ್ನು ತುಳಿಯುವುದು ಒಂದು ಅಜೆಂಡಾ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದು ಮತ್ತೊಂದು ಅಜೆಂಡಾ ಆಗಿದೆ. ಇದನ್ನು ತಡೆಯಲು ನಾವೆಲ್ಲರೂ ಒಗ್ಗಟ್ಟು ಆಗಬೇಕು ಎಂದು ಅವರು ಹೇಳಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028599 0 0 0
<![CDATA[ತೆಲುಗಿನ `ವೇದ' ಸಿನಿಮಾ ಪ್ರೀ ರಿಲೀಸ್ ಇವೆಂಟ್‌ನಲ್ಲಿ ಅಪ್ಪು ನೆನೆದು ಕಣ್ಣೀರಿಟ್ಟ ಶಿವಣ್ಣ]]> https://publictv.in/actor-shivarajkumar-speech-at-shiva-vedha-pre-release-event-balakrishna-gracing-the-event/ Wed, 08 Feb 2023 07:49:35 +0000 https://publictv.in/?p=1028604 ಶಿವರಾಜ್‌ಕುಮಾರ್ (Shivarajkumar) ನಟನೆಯ `ವೇದ' (Vedha) ಸಿನಿಮಾ ಸ್ಯಾಂಡಲ್‌ವುಡ್‌ನಲ್ಲಿ (Sandalwood) ಸೂಪರ್ ಹಿಟ್ ಆಗಿದೆ. ಈ ಬೆನ್ನಲ್ಲೇ ಟಾಲಿವುಡ್ (Tollywood) ಅಂಗಳದಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ಆಂಧ್ರ ಪ್ರದೇಶದಲ್ಲಿ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ಕೂಡ ಅದ್ದೂರಿಯಾಗಿ ನಡೆದಿದೆ. ಇವೆಂಟ್‌ಗೆ ಮುಖ್ಯ ಅತಿಥಿಯಾಗಿ ಬಾಲಯ್ಯ (Balayya) ಅವರು ಸಾಥ್ ನೀಡಿದ್ದಾರೆ. ಈ ವೇಳೆ ಅಪ್ಪು ಅವರನ್ನ ನೆನೆದು ಶಿವಣ್ಣ-ಬಾಲಯ್ಯ ಭಾವುಕರಾಗಿದ್ದಾರೆ. ಇದನ್ನೂ ಓದಿ:ಮದುವೆ ಫೋಟೋ ಹಂಚಿಕೊಂಡ ಬೆನ್ನಲ್ಲೇ ವೈರಲಾಯ್ತು ಸಿದ್- ಕಿಯಾರಾ ಆಮಂತ್ರಣ ಪತ್ರಿಕೆ

ಶಿವಣ್ಣ ಕುಟುಂಬದವರಿಗೂ ಮತ್ತು ಬಾಲಯ್ಯ ಕುಟುಂಬಕ್ಕೂ ಸಾಕಷ್ಟು ವರ್ಷಗಳಿಂದ ಒಳ್ಳೆಯ ಒಡನಾಟವಿದೆ. ಸಿನಿಮಾಗೂ ಮೀರಿ ಆತ್ಮೀಯ ಒಡನಾಟವಿದೆ. ಹಾಗೆಯೇ ಸಿನಿಮಾ ಅಂತಾ ಬಂದಾಗ ಒಬ್ಬರ ಚಿತ್ರಕ್ಕೆ ಮತ್ತೊಬ್ಬರು ಸಾಥ್ ನೀಡುತ್ತಾರೆ. ಈಗ ತೆಲುಗಿನಲ್ಲಿ ಅಬ್ಬರಿಸಲು `ವೇದ' ಅಬ್ಬರಿಸಲು ʻವೇದʼ ಚಿತ್ರ ರೆಡಿಯಾಗಿದೆ. ಇದೇ ಫೆ.9ಕ್ಕೆ ಸಿನಿಮಾ ತೆಲುಗಿನಲ್ಲಿ ಅಬ್ಬರಿಸಲಿದೆ. ಹೀಗಿರುವಾಗ ಶಿವಣ್ಣ ಸಿನಿಮಾ ಪ್ರಚಾರ ಕಾರ್ಯಕ್ರಮ ಬಾಲಯ್ಯ ಅವರು ಭಾಗಿಯಾಗಿ ಶಿವಣ್ಣ ಮತ್ತು ಅವರ ಸಿನಿಮಾವನ್ನ ಹಾಡಿ ಹೊಗಳಿದ್ದಾರೆ.

`ವೇದ' ಸಿನಿಮಾ ಕನ್ನಡದಲ್ಲಿ ಹಿಟ್ ಆಗಿದೆ. ತೆಲುಗಿನಲ್ಲೂ ಬರುತ್ತಾ ಇದೆ. ನಿಮಗೂ ಇಷ್ಟವಾಗುತ್ತದೆ. ಸಿನಿಮಾ ಒಳ್ಳೆಯ ಮೆಸೇಜ್ ಇದೆ ನೋಡಿ ಎಂದು ಬಾಲಯ್ಯ ಮನವಿ ಮಾಡಿದ್ದಾರೆ.

ಈ ವೇಳೆ `ವೇದ' ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಅಪ್ಪು ಕುರಿತ ವೀಡಿಯೋವೊಂದನ್ನ ತೋರಿಸಲಾಗಿದೆ ಈ ವೇಳೆ ಶಿವಣ್ಣ ಕಣ್ಣೀರಿಟ್ಟಿದ್ದಾರೆ. ಅಪ್ಪು ನೋಡಿ ಕೆಲವೊಮ್ಮೆ ಅಳಬಾರದು ಅಂದುಕೊಳ್ಳುತ್ತೇವೆ. ಆ ಮಗು ಮುಖ ನೋಡಿದರೆ ಎಂತಹವರಿಗೂ ಕಣ್ಣಲ್ಲಿ ನೀರು ಬರುತ್ತದೆ. ಅಪ್ಪುಗಿಂತ (Appu) ನಾನು 13 ವರ್ಷ ದೊಡ್ಡವನು. ಅಪ್ಪುದು ಮಗುವಿನಂತಹ ಮನಸ್ಸು, ಅವನು ಸದಾ ನಮ್ಮೋಂದಿಗೆ ಇದ್ದಾನೆ. ಅವನನ್ನು ಸದಾ ಸೆಲೆಬ್ರೇಟ್ ಮಾಡೋಣ. ನಮ್ಮ ಹೃದಯದಲ್ಲಿ ಸದಾ ಶಾಶ್ವತವಾಗಿ ಇರುತ್ತಾನೆ ಎಂದು ಶಿವಣ್ಣ ಭಾವುಕರಾಗಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028604 0 0 0
<![CDATA[ಸಿದ್ದರಾಮಯ್ಯ ಹೊಸಪೇಟೆಯಿಂದ ಸ್ಪರ್ಧಿಸಿದ್ರೆ ಹೊಲ ಮಾರಿ ಕೋಟಿ ರೂ. ದೇಣಿಗೆ ನೀಡ್ತೀನೆಂದ ಅಭಿಮಾನಿ!]]> https://publictv.in/karnataka-election-2023-follower-special-offer-to-siddarmaiah-in-bellary/ Wed, 08 Feb 2023 08:03:13 +0000 https://publictv.in/?p=1028605 ಬಳ್ಳಾರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಈ ಬಾರಿ ಹೊಸಪೇಟೆ ಕ್ಷೇತ್ರ (Hosapete Constituency) ದಿಂದ ಸ್ಪರ್ಧೆ ಮಾಡಿದರೆ ಹೊಲ ಮಾರಿ ಕೋಟಿ ರೂ. ದೇಣಿಗೆ ನೀಡುವುದಾಗಿ ಅಭಿಮಾನಿಯೊಬ್ಬರು ಘೋಷಣೆ ಮಾಡಿದ್ದಾರೆ.

ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದ ಅಭಿಮಾನಿ ಕೆ.ಎಸ್. ಮಲಿಯಪ್ಪ ಈ ರೀತಿ ಹೇಳಿದ್ದಾರೆ. ಮುಂಬರುವ ಚುನಾವಣೆಯಲ್ಲಿ ತಮ್ಮ ಕ್ಷೇತ್ರದಿಂದ ಸಿದ್ದರಾಮಯ್ಯ ಅವರು ಸ್ಪರ್ಧಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ಬೇಡಿಕೆಗೆ ಸ್ಪಂದಿಸಿ ಸ್ಪರ್ಧಿಸಿದರೆ ಒಂದು ಕೋಟಿ ರೂ. ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ: ಬ್ರಾಹ್ಮಣರನ್ನು ಉದ್ದೇಶ ಪೂರ್ವಕವಾಗಿ ತುಳಿಯುತ್ತಿದ್ದಾರೆ: ಸುಬ್ಬರಾಯ ಹೆಗ್ಗಡೆ

ನನಗೆ ಆರು ಎಕರೆ ಹೊಲ ಇದೆ. ಅದರಲ್ಲಿ ಎರಡು ಎಕರೆ ಮಾರಾಟ ಮಾಡಿ ದೇಣಿಗೆ ನೀಡುತ್ತೇನೆ ಎಂದು ಮಾಜಿ ಸಿಎಂಗೆ ವಿಶೇಷ ಆಫರ್ (Special offer to Siddaramaiah) ನೀಡಿದ್ದಾರೆ. ವಿಜಯನಗರ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ಖಂಡಿತ ಗೆಲ್ಲುತ್ತಾರೆ ಎಂಬ ಭರವಸೆ ಇದೆ. ಆ ಕಾರಣದಿಂದ ನಾನು ಹಣ ಹೊಂದಿಸಿಕೊಡುತ್ತೇನೆ. ಒಂದು ಎಕರೆಗೆ 50 ಲಕ್ಷ ರೂ. ದೊರೆಯುತ್ತದೆ. ಹಾಗಾಗಿ ಎರಡು ಎಕರೆ ಮಾರಾಟ ಮಾಡಲು ತಯಾರಾಗಿದ್ದೇನೆ ಎಂದಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028605 0 0 0
<![CDATA[ಮಂಡ್ಯ ಮೈಶುಗರ್ ಸ್ಥಗಿತ]]> https://publictv.in/karnataka-election-2023-mandya-mysugar-stopped/ Wed, 08 Feb 2023 07:50:21 +0000 https://publictv.in/?p=1028606 ಮಂಡ್ಯ: ಜಿಲ್ಲೆಯ ಜನರ ಜೀವನಾಡಿಯಂತಿದ್ದ ಮೈಶುಗರ್ ಸಕ್ಕರೆ ಕಾರ್ಖಾನೆ ಅವಧಿಗೂ ಮುನ್ನವೇ ಸ್ಥಗಿತವಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಕಾರ್ಖಾನೆ ಶುರು ಮಾಡಿದ್ದ ಬಿಜೆಪಿ ಸರ್ಕಾರದ ನಡೆ ಬಟಾಬಯಲಾಗಿದೆ. ಮಂಡ್ಯ (Mandya) ಜಿಲ್ಲೆಯ ರೈತರಿಗೆ ಸಿಹಿ ಕೊಡುತ್ತೇವೆ ಎಂದ ಬೊಮ್ಮಾಯಿ (Basavaraj Bommai) ಸರ್ಕಾರ ಕಡೆಗೆ ಕೊಟ್ಟಿದ್ದೇನು ಎಂದು ಪ್ರಶ್ನಿಸುವಂತಾಗಿದೆ.

ರಾಜ್ಯದ ಏಕೈಕ ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆ ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಂತಿದ್ದ ಮೈಶುಗರ್ (Mysugr) ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ಇಲ್ಲಿನ ರೈತರು ಸಾಕಷ್ಟು ಹೋರಾಟ ಮಾಡಿದ್ದರು. ಇತ್ತೀಚೆಗೆ ಜಿಲ್ಲೆಯಲ್ಲಿ ಹೋರಾಟ ತೀವ್ರಗೊಂಡ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ (BJP) ಸರ್ಕಾರ ತರಾತುರಿಯಲ್ಲಿ ಕಾರ್ಖಾನೆ ಪುನಾರಂಭ ಮಾಡಿತ್ತು. ಯಾವುದೇ ಪೂರ್ವ ಸಿದ್ಧತೆ ಇಲ್ಲದೇ ಕಾರ್ಖಾನೆ ಆರಂಭಿಸಿದ ಪರಿಣಾಮ ಇಲ್ಲಿವರೆಗೂ ನಷ್ಟದಲ್ಲೇ ಕಾರ್ಖಾನೆ ನಡೆಯುತ್ತ ಬಂತು.

ಸರ್ಕಾರ ಕೊಟ್ಟ ಪುಡಿಗಾಸು ಅನುದಾನದಲ್ಲಿ ಬೇಕಾಬಿಟ್ಟಿ ದುರಸ್ತಿ ಕಾರ್ಯ ಪೂರ್ಣಗೊಳಿಸಿದ ಸರ್ಕಾರ, ಆತುರಾತುರವಾಗಿ ಕಾರ್ಖಾನೆ ಶುರು ಮಾಡಿತ್ತು. ಸರ್ಕಾರ ಸೆಪ್ಟೆಂಬರ್‌ಗೆ ಕಾರ್ಖಾನೆ ಶುರು ಮಾಡಿದ್ದರ ಪರಿಣಾಮ ಅಷ್ಟರಲ್ಲಾಗಲೇ ಕಾರ್ಖಾನೆ ವ್ಯಾಪ್ತಿಯ ಕಬ್ಬನ್ನು ರೈತರು ಬೇರೆಡೆ ಸರಬರಾಜು ಮಾಡಿದರು. ಇದೀಗ ಕಬ್ಬು ಅಭಾವದ ನೆಪ ಹೇಳಿ ಅವಧಿಗೂ ಮುನ್ನವೇ ಕಾರ್ಖಾನೆ ಸ್ಥಗಿತಗೊಳಿಸಿದೆ.

ಸದ್ಯಕ್ಕಂತೂ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹಣ ಪಾವತಿ ಏನೋ ಮಾಡಿದೆ. ಮುಂದಿನ ಹಂಗಾಮಿಗೆ ಕಾರ್ಖಾನೆ ಆರಂಭವಾಗಬೇಕಿದ್ದರೇ ಕಾರ್ಖಾನೆ ಸಂಪೂರ್ಣ ದುರಸ್ತಿ ಆಗಲೇಬೇಕಿದೆ. ಈ ದುರಸ್ತಿ ಕಾರ್ಯಕ್ಕೆ ಸರ್ಕಾರದ ಅನುದಾನ ಕೂಡ ಅಗತ್ಯವಿದೆ. ಹೀಗಾಗಿ ಸರ್ಕಾರ ಈ ಬಾರಿ ಬಜೆಟ್‌ನಲ್ಲಿ ಎಷ್ಟು ಅನುದಾನ ಘೋಷಿಸುತ್ತದೆ? ಆ ಅನುದಾನ ಬಿಡುಗಡೆಯಾಗಿ ಕಾರ್ಖಾನೆ ದುರಸ್ತಿ ಆದರೆ ಮಾತ್ರ ಪುನಾರಂಭದ ಮಾತು. ಇಲ್ಲವೇ ಎಂದಿನಂತೆ ಬಿಜೆಪಿ ಸರ್ಕಾರದ ಪೊಳ್ಳು ಭರವಸೆಗೆ ಜಿಲ್ಲೆಯ ಕಬ್ಬು ಬೆಳೆದ ರೈತ ಮತ್ತೆ ಸಂಕಷ್ಟಕ್ಕೀಡಾಗೋದು ಮಾಮೂಲಿ ಎಂದು ಇಲ್ಲಿನ ರೈತರು ಹೇಳುತ್ತಿದ್ದಾರೆ. ಇದನ್ನೂ ಓದಿ: ಮಟ ಮಟ ಮಧ್ಯಾಹ್ನವೇ ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿದ ನಾಲ್ವರು ಯುವಕರು

ಕಳೆದ ಮೂರೂವರೆ ವರ್ಷಗಳಿಂದ ಏನೂ ಮಾಡದ ಬಿಜೆಪಿ (BJP) ಸರ್ಕಾರ ಚುನಾವಣೆ ಸಮಯದಲ್ಲಿ ಹುಸಿ ಭರವಸೆ ಕೊಟ್ಟು ಜನರ ವಿಶ್ವಾಸಗಳಿಸುವ ಪ್ರಯತ್ನ ಮಾಡುತ್ತಿದೆ. ಇದು ಚುನಾವಣೆ ವೇಳೆ ಬಿಜೆಪಿಗೆ ತಿರುಗುಬಾಣ ಆಗುವುದರಲ್ಲಿ ಎರಡು ಮಾತಿಲ್ಲ. ಇದನ್ನೂ ಓದಿ: ಗ್ರಾಹಕರಿಗೆ ಮತ್ತೆ ಶಾಕ್: ರೆಪೋ ದರ ಹೆಚ್ಚಿಸಿದ RBI – ಸಾಲದ EMI ಹೆಚ್ಚಳ ಸಾಧ್ಯತೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028606 0 0 0
<![CDATA[ಡಿಕೆಶಿ ಪುತ್ರಿ ಐಶ್ವರ್ಯಗೆ CBI ನೋಟಿಸ್; 10 ದಿನದಲ್ಲಿ ವಿಚಾರಣೆಗೆ ಹಾಜರಾಗಲು ಸೂಚನೆ]]> https://publictv.in/cbi-issued-notice-to-d-k-shivakumars-daughter-aishwarya/ Wed, 08 Feb 2023 07:51:20 +0000 https://publictv.in/?p=1028607 ಬೆಂಗಳೂರು: ಡಿ.ಕೆ.ಶಿವಕುಮಾರ್ (D.K.Shivakumar) ಬಳಿಕ ಅವರ ಪುತ್ರಿ ಐಶ್ವರ್ಯಗೂ (Aishwarya DK Shivakumar) ಸಿಬಿಐ (CBI) ಶಾಕ್ ಕೊಟ್ಟಿದೆ. ಡಿಕೆಶಿ ಪತ್ರಿಗೆ ಸಿಬಿಐ ನೋಟಿಸ್‌ ಕೊಟ್ಟಿದ್ದು, 10 ದಿನದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಡಿಕೆಶಿ ಅಕ್ರಮ ಆಸ್ತಿ ಸಂಪಾದನೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಎರಡು ತಿಂಗಳ ಹಿಂದೆ ಡಿಕೆಶಿ ಒಡೆತನದ ಕಾಲೇಜಿನಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು. ಎರಡು ತಿಂಗಳು ನಿರಂತರವಾಗಿ ದಾಖಲೆಗಳನ್ನು ಪರಿಶೀಲಿಸಿ ಬಳಿಕ ಗ್ಲೋಬಲ್ ಕಾಲೇಜಿನಲ್ಲಿ ನಿರ್ದೇಶಕಿ ಆಗಿರುವ ಐಶ್ವರ್ಯಗೆ ನೋಟಿಸ್ ನೀಡಿದ್ದಾರೆ. ಇದನ್ನೂ ಓದಿ: ದಲಿತ ನಾಯಕರ ವಿಚಾರದಲ್ಲಿ ಕಾಂಗ್ರೆಸ್‌ನದ್ದು ಅನುಕೂಲ ಸಿಂಧು ರಾಜಕಾರಣ; ದಲಿತರ‍್ಯಾರೂ ʼಕೈʼ ಪರ ಇಲ್ಲ – ಬಿಜೆಪಿ

10 ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಈ ಹಿಂದೆ ಡಿಕೆಶಿ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಿದ್ದಾಗ, ಕಾಲೇಜು ಟ್ರಸ್ಟ್‌ನ ಅಡಿಯಲ್ಲಿ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದರು. ಇದಾದ ಬಳಿಕ ತನಿಖೆ ನಡೆಸಿ ಕಾಲೇಜಿನ ಫೀಸ್, ಕಾಲೇಜಿನ ಆಯವ್ಯಯ ಪಟ್ಟಿಯ ಸಮೇತ ವಿಚಾರಣೆಗೆ ಹಾಜರಾಗಲು ಐಶ್ವರ್ಯಗೆ ನೋಟಿಸ್ ನೀಡಿದೆ.

ಐಶ್ವರ್ಯ ಮಾತ್ರವಲ್ಲದೇ ಕಾಲೇಜಿನ ಎಲ್ಲಾ ನಿರ್ದೇಶಕರಿಗೆ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಈ ಮೂಲಕ ಸಿಬಿಐ ತನಿಖೆ ಕೊನೆಯ ಹಂತಕ್ಕೆ ಬಂದಿದ್ದು, ಕೆಲವೇ ದಿನಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ರೌಡಿಶೀಟರ್‌ಗಳನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಜೆಡಿಎಸ್ ಶಾಸಕ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028607 0 0 0
<![CDATA[ಶೇ.50 ಫೈನ್ ಡಿಸ್ಕೌಂಟ್‍ಗೆ ಫುಲ್ ರೆಸ್ಪಾನ್ಸ್ - 5 ದಿನದಲ್ಲಿ 50 ಕೋಟಿ ರೂ. ದಂಡ ವಸೂಲಿ]]> https://publictv.in/traffic-rules-50-crores-in-5-days-collection-of-fines/ Wed, 08 Feb 2023 08:29:27 +0000 https://publictv.in/?p=1028622 ಬೆಂಗಳೂರು: ಸಾರಿಗೆ ನಿಯಮ ಉಲ್ಲಂಘನೆ  (Traffic Rules) ದಂಡ (Fine) ಪಾವತಿಸಲು ನೀಡಿದ್ದ ಶೇ. 50 ರಿಯಾಯಿತಿ ವಿನಾಯತಿಗೆ ಭರ್ಜರಿ ಪ್ರತಿಕ್ರಿಯೆ ಬರುತ್ತಿದೆ. ಕೇವಲ 5 ದಿನಕ್ಕೆ 50 ಕೋಟಿ ದಂಡ ವಸೂಲಿ ಆಗಿದೆ.

ಅರ್ಧ ಫೈನ್ ಕಟ್ಟಲು ತಾ ಮುಂದು ನಾ ಮುಂದು ಎಂದು ಜನರು ಮುಗಿಬೀಳುತ್ತಿದ್ದಾರೆ. ಅತ್ತ ಫೈನ್ ಕಟ್ಟುವುದಕ್ಕೆ ಹೆಚ್ಚಾಗ್ತಾ ಇದ್ರೆ ಇನ್ನೊಂದು ಜನ ಫೈನ್ ಕಟ್ಟೋಕೆ ಟೈಂ ಜಾಸ್ತಿ ಮಾಡಿ ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ. ಕಾನೂನು ಸೇವಾಪ್ರಾಧಿಕಾರದ ಮನವಿ ಮೇರೆಗೆ ರಾಜ್ಯ ಸರ್ಕಾರವು ಕೂಡ ಒಪ್ಪಿಗೆ ಸೂಚಿಸಿ ಶೇ. 50 ದಂಡ ಕಟ್ಟಿ ಇದರ ಸದುಪಯೋಗ ಮಾಡಿಕೊಳ್ಳುವುದಕ್ಕೆ ಆಫರ್ ಕೊಟ್ಟಿದೆ.

ಇದನ್ನು ಸರಿಯಾಗಿ ಬಳಕೆ ಮಾಡಿಕೊಂಡ ಸಾರ್ವಜನಿಕರು ಕೋಟಿ ಕೋಟಿ ದಂಡವನ್ನು ಕಟ್ಟಿ ತಮ್ಮ ಕೇಸ್‌ಗಳನ್ನು ಕ್ಲಿಯರ್ ಮಾಡಿಕೊಳ್ಳುತ್ತಿದ್ದಾರೆ. 5 ದಿನದಲ್ಲಿ 50 ಕೋಟಿ ದಂಡ ವಸೂಲಿ ಮಾಡಿದ್ದಾರೆ.‌ ಆನ್‌ ಲೈನ್ ಅಲ್ಲಿಯೇ ಅತಿ ಹೆಚ್ಚು ದಂಡ ಪಾವತಿ ಮಾಡಿದ್ದು, 1 ಕೋಟಿ 80 ಲಕ್ಷ ಪ್ರಕರಣಗಳಲ್ಲಿ 15 ಲಕ್ಷ ಕೇಸ್ ಗಳು ಮಾತ್ರ ವಿಲೇವಾರಿಯಾಗಿದೆ.‌ ಇನ್ನೂ 4 ದಿನ ಕಾಲಾವಕಾಶ ಇರೋದ್ರಿಂದ ಜನ ದಂಡ ಪಾವತಿ ಮಾಡೋಕೆ ಬರ್ತಾ ಇದ್ದಾರೆ. ಇದನ್ನೂ ಓದಿ: ಡಿಕೆಶಿ ಪುತ್ರಿ ಐಶ್ವರ್ಯಗೆ CBI ನೋಟಿಸ್; 10 ದಿನದಲ್ಲಿ ವಿಚಾರಣೆಗೆ ಹಾಜರಾಗಲು ಸೂಚನೆ

ದಿನವಾರು ಕೇಸ್‌ಗಳು ದಂಡ ವಸೂಲಿ: ಫೆ. 3ರಂದು 7 ಕೋಟಿ 41 ಸಾವಿರ ರೂ. ದಂಡ ವಸೂಲಿಯಾಗಿದ್ದರೇ, ಫೆ. 4ಕ್ಕೆ 9 ಕೋಟಿ 27 ಸಾವಿರ ರೂ. ವಸೂಲಿಯಾಗಿದೆ. ಫೆ. 5ರಂದು 7 ಕೋಟಿ 50 ಲಕ್ಷ ರೂ., ಫೆ. 6ರಂದು 9 ಕೋಟಿ 57 ಲಕ್ಷ ರೂ. ದಂಡ ವಸೂಲಿಯಾಗಿದೆ. ಫೆ. 7ರಂದು 8 ಕೋಟಿ 13 ಲಕ್ಷ ರೂ. ಹಾಗೂ ಫೆ. 8 (12 ಗಂಟೆ) ರಂದು 3 ಕೋಟಿ ರೂ. ದಂಡ ವಸೂಲಿಯಾಗಿದ್ದು, ಒಟ್ಟು 46 ಕೋಟಿ 45 ಲಕ್ಷ (ಸಂಜೆಯ ಒಳಗೆ 50 ಕೋಟಿ) ರೂ. ವಸೂಲಿಯಾಗಿದೆ.

ಇನ್ನು ಇದೇ ಶನಿವಾರ ಅಂದ್ರೆ ಫೆಬ್ರವರಿ 11 ರ ತನಕ ಈ ರೀತಿ ವಿನಾಯಿತಿ ಅವಕಾಶ ಇದ್ದು, ಇದರ ಸದುಪಯೋಗ ಪಡಿಸಿಕೊಳ್ಳಬಹುದು. ಇನ್ನು ಸರ್ಕಾರ ನೀಡಿಋುವ ಕಾಲಾವಧಿಯಲ್ಲಿ ದಂಡ ಪಾವತಿ ಮಾಡೋದು ಕಷ್ಟ.‌ ಇನ್ನೂ ಹೆಚ್ಚು ದಿನಗಳ ಕಾಲಾವಕಾಶವನ್ನು ನೀಡಬೇಕು ಎಂದು ಜನ ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ಬ್ರಾಹ್ಮಣರನ್ನು ಉದ್ದೇಶ ಪೂರ್ವಕವಾಗಿ ತುಳಿಯುತ್ತಿದ್ದಾರೆ: ಸುಬ್ಬರಾಯ ಹೆಗ್ಗಡೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028622 0 0 0
<![CDATA[ಆಸ್ಕರ್ ವೇದಿಕೆಯಲ್ಲಿ `ನಾಟು ನಾಟು' ಸಾಂಗ್ ಹಾಡಲಿದ್ದಾರೆ ಎಂ.ಎಂ ಕೀರವಾಣಿ]]> https://publictv.in/naatu-naatu-music-director-mm-keeravani-will-give-live-performance-on-oscar-awards-2023/ Wed, 08 Feb 2023 08:44:21 +0000 https://publictv.in/?p=1028624 ಟಾಲಿವುಡ್‌ನ (Tollywood) ಸ್ಟಾರ್ ಸಂಗೀತ ನಿರ್ದೇಶಕ ಎಂ.ಎಂ ಕೀರವಾಣಿ (Mm.keeravani) ಅವರ ʻನಾಟು ನಾಟುʼ (Naatu Naatu Song) ಸಾಂಗ್ ಗೋಲ್ಡನ್ ಗ್ಲೋಬ್ ಅವಾರ್ಡ್ ಗೆದ್ದ ಮೇಲೆ ಇದೀಗ ಆಸ್ಕರ್ ಪ್ರಶಸ್ತಿಗೂ (Oscar Awards) ನಾಮಿನೇಟ್ ಆಗಿದೆ. ಅಷ್ಟೇ ಅಲ್ಲದೇ ಕೀರವಾಣಿ ಅವರಿಗೆ ಬಂಪರ್ ಅವಕಾಶವೊಂದು ಸಿಕ್ಕಿದೆ. ಆಸ್ಕರ್ ಪ್ರದಾನ ಸಮಾರಂಭದಲ್ಲಿ ಹಾಡಲು ಅವರಿಗೆ ಅವಕಾಶ ಸಿಕ್ಕಿದೆ.

ರಾಜಮೌಳಿ ನಿರ್ದೇಶನದ `ಆರ್‌ಆರ್‌ಆರ್' ಚಿತ್ರದ ನಾಟು ನಾಟು ಸಾಂಗ್‌ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು. ಕಳೆದ ವರ್ಷ ರಿಲೀಸ್ ಆಗಿ, ಬ್ಲಾಕ್ ಬಸ್ಟರ್ ಸೂಪರ್ ಹಿಟ್ ಆಗಿತ್ತು. ಇತ್ತೀಚಿಗಷ್ಟೇ ಗೋಲ್ಡನ್ ಗ್ಲೋಬ್ ಅವಾರ್ಡ್ ಬಾಚಿಕೊಂಡ ನಾಟು ನಾಟು ಸಾಂಗ್‌ನ ಸಂಗೀತ ನಿರ್ದೇಶಕ ಎಂ.ಎಂ ಕೀರವಾಣಿ ಈಗ ಮತ್ತೆ ಅವರ ಆಸ್ಕರ್ ಪ್ರಶಸ್ತಿಗೆ ನಾಮಿನೇಟ್ ಆಗಿ ಪೈಪೋಟಿ ನೀಡುತ್ತಿದೆ.

`ನಾಟು ನಾಟು' ಸೂಪರ್ ಸಾಂಗ್ ಅನ್ನು ಇದೀಗ ಆಸ್ಕರ್ ಸಮಾರಂಭದ ವೇದಿಕೆಯಲ್ಲಿ ಸಂಗೀತ ನಿರ್ದೇಶಕ ಕೀರವಾಣಿ ಅವರು ಹಾಡಲಿದ್ದಾರೆ. ಮಾ.12ರಂದು ಲಾಸ್‌ ಏಂಜಲೀಸ್‌ನಲ್ಲಿ ಆಸ್ಕರ್‌ ಅವಾರ್ಡ್‌ ಸಮಾರಂಭ ನಡೆಯಲಿದೆ. ಈ ಬಗ್ಗೆ ಅವರು ಕೊಂಚ ನರ್ವಸ್ ಆಗಿದ್ದಾರೆ. ತಮ್ಮ ಆರೋಗ್ಯದ ಬಗ್ಗೆ ಚಿಂತೆ ಕಾಡ್ತಿರುವ ಬಗ್ಗೆ ಹೇಳಿರೋದಾಗಿ ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.

ನಾವು ಆಸ್ಕರ್ ಗೆಲ್ಲುತ್ತೇವೆ ಎಂಬ ಬಗ್ಗೆ ನನಗೆ ಆತ್ಮವಿಶ್ವಾಸ ಇದೆ. ಆದರೆ ಅಷ್ಟು ಜನರ ಎದುರಿನಲ್ಲಿ ಪರ್ಫಾರ್ಮೆನ್ಸ್ ನೀಡಲು ಸಾಕಷ್ಟು ತಯಾರಿ ಬೇಕು ಎಂದು ಕೀರವಾಣಿ ಹೇಳಿದ್ದಾರೆ. ಅವರ ದೇಹದ ತೂಕ ಹೆಚ್ಚಿದೆ. ಆ ಬಗ್ಗೆಯೂ ಅವರು ಮಾತನಾಡಿದ್ದಾರೆ. ತುಂಬಾ ಸಮಯದಿಂದ ನಾನು ಆರೋಗ್ಯವನ್ನು ನಿರ್ಲಕ್ಷಿಸಿದೆ. ʻಗೋಲ್ಡನ್ ಗ್ಲೋಬ್ʼ ಕಾರ್ಯಕ್ರಮದ ವೇದಿಕೆಯಲ್ಲಿ ನಿಂತುಕೊಂಡು ಮಾತನಾಡುವುದು ಕೂಡ ನನಗೆ ಸಮಸ್ಯೆ ಆಯಿತು ಎಂದು ಕೀರವಾಣಿ ಹೇಳಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028624 0 0 0
<![CDATA[ಹಸಿವಿನಿಂದ ಬಳಲಿದವರನ್ನು ರಕ್ಷಣೆ ಮಾಡಿದ್ದು ಸಿದ್ದರಾಮಯ್ಯ ಸರ್ಕಾರ: ಜಮೀರ್]]> https://publictv.in/siddaramaiah-government-protected-starving-people-says-zameer-ahmed-khan/ Wed, 08 Feb 2023 09:00:44 +0000 https://publictv.in/?p=1028630 ಕಲಬುರಗಿ: ರಾಜ್ಯದಲ್ಲಿ 2013 ರಿಂದ 2018ರವರೆಗೂ ಹಸಿದವಿನಿಂದ ಬಳಲಿದವರನ್ನು ರಕ್ಷಣೆ ಮಾಡಿದ್ದು,ನಮ್ಮ ಸಿದ್ದರಾಮಯ್ಯ (Siddaramaiah) ಅವರ ಸರ್ಕಾರವೆಂದು ಶಾಸಕ ಜಮೀರ್ ಅಹ್ಮದ್ (Zameer Ahmed Khan) ಹೇಳಿದ್ದಾರೆ.

ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಅವಧಿಯಲ್ಲಿ ಸಾಕಷ್ಟು ಯೋಜನೆಗಳನ್ನು ಬಡವರಿಗೆ ನೀಡಿದೆ. ಇವುಗಳು ಹೇಳಿಕೊಳ್ಳುವಂತಹ ಯೋಜನೆಗಳಾಗಿವೆ ಎಂದರು.

ಮುಸ್ಲಿಮರು ಎಲ್ಲಾ ರಂಗಗಳಲ್ಲಿ ಮುಂದೆ ಬರಬೇಕು. ಸಾರೇ ಜಹಾಂಸೆ ಅಚ್ಛಾ, ಹಿಂದೂಸ್ಥಾನ ಹಮಾರಾ ಎಂದು ಇಸ್ಲಾಂ ಧರ್ಮ ಹೇಳಿದ್ದು, ಎಲ್ಲಾ ಸಮುದಾಯದ ಜನರನ್ನು ಒಟ್ಟಿಗೆ ಕರೆದುಕೊಂಡು ಹೋಗುವುದು ನಮ್ಮ ಕಾಂಗ್ರೆಸ್ ಸರ್ಕಾರ (Congress Government) ವೆಂದು ಹೇಳಿದರು.

ಈ ಬಾರಿ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ಕರ್ನಾಟಕದ ಜನರು ಈ ಬಾರಿ ಬಿಜೆಪಿ ಪಕ್ಷವನ್ನು ತಿರಸ್ಕಾರ ಮಾಡಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಶೇ.50 ಫೈನ್ ಡಿಸ್ಕೌಂಟ್‍ಗೆ ಫುಲ್ ರೆಸ್ಪಾನ್ಸ್ – 5 ದಿನದಲ್ಲಿ 50 ಕೋಟಿ ರೂ. ದಂಡ ವಸೂಲಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028630 0 0 0
<![CDATA[ಗುರುವಾರ ಪ್ರವಾಸಿಗರಿಗೆ ಬನ್ನೇರುಘಟ್ಟ ಉದ್ಯಾನವನ ವೀಕ್ಷಣೆ ಇಲ್ಲ]]> https://publictv.in/bannerghatta-national-park-closed-to-the-public-due-to-g20-meeting/ Wed, 08 Feb 2023 09:54:05 +0000 https://publictv.in/?p=1028631 ಬೆಂಗಳೂರು: ಗುರುವಾರ ಒಂದು ದಿನ ಪ್ರವಾಸಿಗರಿಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನ (Bannerghatta National Park) ವೀಕ್ಷಣೆಯನ್ನು ಬಂದ್‌ ಮಾಡಲಾಗಿದೆ.

ಭಾರತ ಜಿ-20 (G20) ಆತಿಥ್ಯವನ್ನು ವಹಿಸಿಕೊಂಡ ಹಿನ್ನೆಲೆಯಲ್ಲಿ ಅನೇಕ ತಾಂತ್ರಿಕ ಕಾರ್ಯಗುಂಪುಗಳ ಸಭೆಗಳನ್ನು ದೇಶದ ವಿವಿಧ ನಗರಗಳಲ್ಲಿ ಆಯೋಜಿಸಲಾಗುತ್ತಿದೆ. ಭೂ ಅಪಮೌಲ್ಯೀಕರಣದ ಪ್ರತಿಬಂಧನ (ತಡೆ), ಜೀವ ಪರಿಸರ ಮರುಸ್ಥಾಪನೆಯ ತ್ವರಿತಗೊಳಿಸುವಿಕೆ, ಜೀವ ವೈವಿಧ್ಯತೆಯ ಸಮೃದ್ದೀಕರಣ ವಿಷಯದಡಿ ಬೆಂಗಳೂರಿನಲ್ಲಿ ಫೆ.9 ರಿಂದ 12 ರವರೆಗೆ ಸಭೆ ನಡೆಯಲಿದ್ದು, ಸುಮಾರು 20 ದೇಶದ ಪ್ರತಿನಿಧಿಗಳು ಬೆಂಗಳೂರಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಇದನ್ನೂ ಓದಿ: ಚುನಾವಣೆ ಹೊತ್ತಲ್ಲಿ ಡಿಕೆಶಿಗೆ ಮಾಸ್ಟರ್ ಸ್ಟ್ರೋಕ್!

ಫೆ.9 ರಂದು ಬನ್ನೇರುಘಟ್ಟ ಜೈವಿಕ ಉದ್ಯಾನವನವನ್ನು ಆಯ್ಕೆ ಮಾಡಲಾಗಿರುವ ಹಿನ್ನೆಲೆಯಲ್ಲಿ ಪ್ರತಿನಿಧಿಗಳು ಉದ್ಯಾನವನದ ವೀಕ್ಷಣೆಗೆ ಬರುವುದರಿಂದ ಭದ್ರತೆಯ ದೃಷ್ಟಿಯಿಂದ ಜೈವಿಕ ಉದ್ಯಾನವನದ ಮೃಗಾಲಯ, ಸಫಾರಿ ಮತ್ತು ಚಿಟ್ಟೆ ಉದ್ಯಾನ ಬಂದ್ ಆಗಿಲಿದ್ದು, ಪ್ರವಾಸಿಗರಿಗೆ ಯಾವುದೇ ರೀತಿಯ ಪಾರ್ಕ್ ಭೇಟಿಗೆ ಅವಕಾಶ ಇರುವುದಿಲ್ಲ.

ಕೇಂದ್ರ ಸೇರಿದಂತೆ ವಿವಿಧ ಭಾಗದಿಂದ ಸಾಕಷ್ಟು ಪ್ರತಿನಿಧಿಗಳು ಆಗಮಿಸುತ್ತಿರುವ ಹಿನ್ನೆಲೆ ಸುರಕ್ಷತೆಯ ದೃಷ್ಟಿಯಿಂದ ಪಾರ್ಕ್ ಬಂದ್ ಮಾಡಲಾಗುತ್ತಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಅಧಿಕಾರಿಗಳು ತಿಳಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028631 0 0 0
<![CDATA[ಲಂಬಾಣಿ ಮಹಿಳೆಯರೊಂದಿಗೆ ಸಿದ್ದರಾಮಯ್ಯ ಸಾಂಪ್ರದಾಯಿಕ ನೃತ್ಯ]]> https://publictv.in/siddaramaiah-traditional-dance-with-lambani-women-at-kalaburagi/ Wed, 08 Feb 2023 09:33:30 +0000 https://publictv.in/?p=1028633 ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ಕಾಂಗ್ರೆಸ್ (Congress) ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಆಗಮಿಸಿದ್ದು, ಈ ವೇಳೆ ಲಂಬಾಣಿ (Lambani) ಮಹಿಳೆಯರ ಜೊತೆಗೆ ಸಿದ್ದರಾಮಯ್ಯ ಅವರು ಸಾಂಪ್ರದಾಯಿಕ ನೃತ್ಯವನ್ನು (Dance) ಮಾಡಿದ್ದಾರೆ.

ಪ್ರಜಾಧ್ವನಿ ಸಮಾವೇಶದಲ್ಲಿ ಭಾಗವಹಿಸಲು ಸಿದ್ದರಾಮಯ್ಯ ಮೆರವಣಿಗೆ ಮೂಲಕ ವೇದಿಕೆ ಬಳಿ ಬಂದಾಗ, ಲಂಬಾಣಿ ಮಹಿಳೆಯರ ಜೊತೆ ಅವರು ನೃತ್ಯ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಅವರ ನೃತ್ಯ ನೋಡಿ ಇಡೀ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಂತೋಷಪಟ್ಟಿದ್ದಾರೆ. ಇದನ್ನೂ ಓದಿ:  ಹಸಿವಿನಿಂದ ಬಳಲಿದವರನ್ನು ರಕ್ಷಣೆ ಮಾಡಿದ್ದು ಸಿದ್ದರಾಮಯ್ಯ ಸರ್ಕಾರ: ಜಮೀರ್

ಇದಕ್ಕೂ ಮುನ್ನ ಬೆಳಗ್ಗೆ ನಗರದ ಪ್ರಸಿದ್ಧ ಖಾಜಾ ಬಂದೇ ನವಾಜ್ ದರ್ಗಾಕ್ಕೆ ತೆರಳಿ ಸಿದ್ದರಾಮಯ್ಯ ಅವರು ದರ್ಗಾದ ಗೋರಿಗೆ ಚಾದರ್ ಹೊದಿಸಿ ನಮಸ್ಕರಿಸಿದರು.

ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಿಗೆ ಸ್ಥಳೀಯ ಶಾಸಕಿ ಖನೀಜ್ ಫಾತೀಮಾ, ಶಾಸಕ ಜಮೀರ್ ಅಹ್ಮದ್, ರಹೀಂ ಖಾನ್ ಸೇರಿದಂತೆ ಇತರ ನಾಯಕರು ಸಾಥ್ ನೀಡಿದರು. ಇದನ್ನೂ ಓದಿ: ಮಂಡ್ಯ ಮೈಶುಗರ್ ಸ್ಥಗಿತ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028633 0 0 0
<![CDATA[ಸತ್ಯವನ್ನು ಹೇಳಲು ಧೈರ್ಯ ಇಲ್ಲದವನು ರಾಜಕೀಯ ನಪುಂಸಕ- ಹೆಚ್‍ಡಿಕೆ ವಿರುದ್ಧ ಸಿಟಿ ರವಿ ವಾಗ್ದಾಳಿ]]> https://publictv.in/ct-ravi-lashesh-out-at-hd-kumaraswamy-in-newdelhi/ Wed, 08 Feb 2023 09:56:28 +0000 https://publictv.in/?p=1028634 ನವದೆಹಲಿ: ಗಾಂಧಿಯನ್ನು ಹತ್ಯೆ ಮಾಡಿದ್ದು ಬ್ರಾಹ್ಮಣ ಸಮುದಾಯದ ನಾಥೂರಾಮ್ ಗೂಡ್ಸೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ. ಮಹಾತ್ಮ ಗಾಂಧಿ ಮೇಲೆ ಜನರು ನಂಬಿಕೆ ಇಟ್ಟಿದ್ದರು, ಆದರೂ ದೇಶ ವಿಭಜನೆಯಾಯಿತು. ಟಿಪ್ಪು ಸುಲ್ತಾನ್ (Tippu Sultan) ಜಾತಿ ಉಲ್ಲೇಖಿಸಿ ಅವನು ಮಾಡಿದ ಮಾರಣಹೋಮದ ಬಗ್ಗೆ ಅವರು ಮಾತನಾಡುತ್ತಾರಾ? ಸತ್ಯವನ್ನು ಹೇಳಲು ಧೈರ್ಯ ಇಲ್ಲದವನು ರಾಜಕೀಯ ನಪಂಸಕ ಎಂದು ಸಿ.ಟಿ ರವಿ (CT Ravi) ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಸರ್ವಾಂತರ್ಯಾಮಿ, ಸರ್ವಜ್ಞರಾಗಿದ್ದಾರೆ ಅವರಿಗೆ ಎಲ್ಲವೂ ಗೊತ್ತಿದೆ. ಈಗ ಯಾವುದರ ಬಗ್ಗೆ ಚರ್ಚೆಯಾಗಬೇಕು? ಜಾತಿಯ ಬಗ್ಗೆ ಚರ್ಚೆಯಾಗಬೇಕೊ ಅಥವಾ ಅಭಿವೃದ್ಧಿ ಬಗ್ಗೆಯೂ ದೇವೇಗೌಡ (HD Devegowda) ರು ಮೊದಲ ಬಾರಿ ಮಂತ್ರಿಯಾಗಿದ್ದು, ರಾಮಕೃಷ್ಣ ಹೆಗಡೆ ಕಾಲದಲ್ಲಿ ರಾಮಕೃಷ್ಣ ಹೆಗಡೆ ಯಾವ ಜಾತಿ? ಜಾತಿ ರಾಜಕಾರಣ ಮಾಡುವವರು ಜಾತ್ಯತೀತರು ಹಿಂದುತ್ವ, ಅಭಿವೃದ್ಧಿ ಅಜೆಂಡಾ ಇಟ್ಟುಕೊಂಡವರು ಕೋಮುವಾದಿಗಳ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಹಸಿವಿನಿಂದ ಬಳಲಿದವರನ್ನು ರಕ್ಷಣೆ ಮಾಡಿದ್ದು ಸಿದ್ದರಾಮಯ್ಯ ಸರ್ಕಾರ: ಜಮೀರ್

ಕೆಆರ್‍ಎಸ್‍ (KRS Dam) ಗೆ ಹಾರಿ ಶಿಕ್ಷಕ ಆತ್ಮಹತ್ಯೆ ಆರೋಪದ ಬಗ್ಗೆ ಮಾತನಾಡಿ, ಯಾರೋ ಎಲ್ಲೂ ಹೋಗಿ ಸತ್ತರೆ ಯಾರು ಜವಬ್ದಾರಿ? ಹೊಳೆನರಿಸಿಪುರದಲ್ಲಿ ರೈಲ್ವೆ ಟ್ರ್ಯಾಕ್‍ಗೆ ಬಿದ್ದು ಇಬ್ಬರು ಸತ್ತರೆ ಅದಕ್ಕೆ ಹೊಣೆ ಯಾರು? ಸತ್ಯಹರಿಶ್ಚಂದ್ರ ಥರ ಇರೋರು ಬೇರೆಯವರ ಮೇಲೆ ಆರೋಪ ಮಾಡಬಹುದು. ಜಂತಕಲ್ ಮೈನಿಂಗ್ ಕೇಸ್ (Janthakal mining case) ಯಾರ ಮೇಲೆ ಇದೆ ಯಾರು ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ನಾನು ಜಾಮೀನಿನ ಮೇಲೆ ಆಚೆ ಇಲ್ಲ ಇಂದು ತಿರುಗೇಟು ನೀಡಿದರು. ಹೆಚ್‍ಡಿಕೆಗೆ ಪುರೋಹಿತರು ಅಡ್ಡಗಟ್ಟಿದ ವಿಚಾರವಾಗಿ ಮಾತನಾಡಿ ಆಕ್ಷನ್ ಗೆ ರಿಯಾಕ್ಷನ್ ಇರುತ್ತೆ ಎಂದರು.

ಬಿಜೆಪಿಯಲ್ಲಿ ಯಡಿಯೂರಪ್ಪ (BS Yediyurappa) ಕಡೆಗಣನೆ ಹೆಚ್‍ಡಿಕೆ ಆರೋಪದ ಬಗ್ಗೆ ಮಾತನಾಡಿ, ಯಡಿಯೂರಪ್ಪ ಜೊತೆ ಯಾವಾಗಲೂ ಕುಮಾರಸ್ವಾಮಿ ನಿಂತಿಲ್ಲ, ಅವರ ಜೊತೆ ನಿಂತಿದ್ದರೆ ಅವರ ಬಗ್ಗೆ ಮಾತನಾಡಲು ನೈತಿಕತೆ ಇರುತ್ತಿತ್ತು. ಸಿಂಪತಿಗೂ ಕೂಡ ಸರಕಾರ ಮಾಡಲು ಬಿಡಲಿಲ್ಲ ಕಾಂಗ್ರೆಸ್ (Congress) ನವರ ಜೊತೆ ಸೇರಿ ಸಿಎಂ ಆದವರು ಹೆಚ್‍ಡಿಕೆ, ಬಿಎಸ್ ವೈ ಆನಂದದಿಂದ ಪಕ್ಷದಲ್ಲಿ ಇದ್ದಾರೆ ಅವರು ಆನಂದದಿಂದ ಇರೋದನ್ನು ನೋಡಿ ಇವರಿಗೆ ಸಂಕಟ ಅವರು ಬೆಳಸಿದ ಪಕ್ಷ ಬಿಜೆಪಿ, ಬಿಜೆಪಿಯಿಂದ ಬೆಳೆದ ನಾಯಕ ಬಿಎಸ್‍ವೈ ಎಂದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028634 0 0 0
<![CDATA[ತ್ಯಾಜ್ಯಗಳಿಂದ ತಯಾರಿಸಲ್ಪಟ್ಟ ಜಾಕೆಟ್ ಧರಿಸಿ ಸದನಕ್ಕೆ ಬಂದ ಮೋದಿ]]> https://publictv.in/narendra-modi-wears-blue-sadri-jacket-made-of-recycled-plastic-bottles-in-parliament/ Wed, 08 Feb 2023 09:50:39 +0000 https://publictv.in/?p=1028642 ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬುಧವಾರ ಸದನಕ್ಕೆ (Parliament) ತ್ಯಾಜ್ಯಗಳಿಂದ ತಯಾರಿಸಲ್ಪಟ್ಟ ಜಾಕೆಟ್ ಅನ್ನು ಧರಿಸಿ ಬಂದಿದ್ದು ವಿಶೇಷವಾಗಿತ್ತು.

ಸೋಮವಾರ ಮೋದಿ ಬೆಂಗಳೂರಿಗೆ (Bengaluru) ಬಂದಿದ್ದಾಗ ಜಾಕೆಟ್ (Jacket) ಅನ್ನು ಉಡುಗೊರೆಯಾಗಿ ನೀಡಿದ್ದರು. ಈ ಜಾಕೆಟ್ ಪ್ಲಾಸ್ಟಿಕ್ ಬಾಟಲಿಗಳಿಂದ ಮರುಬಳಕೆ ಮಾಡಲಾದ ವಸ್ತುಗಳಿಂದ ತಯಾರಿಸಲ್ಪಟ್ಟಿದೆ. ರಾಜ್ಯಸಭೆಯಲ್ಲಿ ತಿಳಿ ನೀಲಿ ಬಣ್ಣದ ಸದ್ರಿ ಜಾಕೆಟ್‍ನಲ್ಲಿ ಕಾಣಿಸಿಕೊಂಡಿದ್ದಾರೆ.

ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಬೆಂಗಳೂರಿನ ಮಾದವಾರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಿದ್ದ ಭಾರತ ಇಂಧನ ಸಪ್ತಾಹ-2023ಕ್ಕೆ ಫೆ. 6ರಂದು ಪ್ರಧಾನಿ ಮೋದಿ ಚಾಲನೆ ನೀಡಿದ್ದರು. ಇದೇ ಸಂದರ್ಭದಲ್ಲಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ (ಐಒಸಿ) ತಯಾರಿಸಿರುವ ಸೌರಶಕ್ತಿ ಆಧಾರಿತ ಕುಕ್‍ಟಾಪ್ ಹಾಗೂ ಬಳಸಿದ ಪ್ಲಾಸ್ಟಿಕ್ ಬಾಟಲಿಗಳಿಂದ ತಯಾರಿಸಿರುವ ವಸ್ತ್ರಗಳನ್ನು ಬಿಡುಗಡೆ ಮಾಡಿದ್ದರು. ಈ ಸಮಾರಂಭದಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಈ ಜಾಕೆಟ್ ಅನ್ನು ಪ್ರಧಾನಿ ಅವರಿಗೆ ಉಡುಗೊರೆಯಾಗಿ ನೀಡಿತ್ತು.

ಅಷ್ಟೇ ಅಲ್ಲದೇ ಇಂಡಿಯಾ ಎನರ್ಜಿ ವೀಕ್‍ನ ಅಂಗವಾಗಿ ಅಜೆರ್ಂಟೀನಾದ ವೈಪಿಎಫ್ ಅಧ್ಯಕ್ಷ ಪಾಬ್ಲೊ ಗೊನ್ಜಾಲೆಜ್ ಅವರು, ವಿಶ್ವಕಪ್ ವಿಜೇತ ಚಾಂಪಿಯನ್ ಲಿಯೊನೆಲ್ ಮೆಸ್ಸಿ ಅವರ ಹೆಸರನ್ನು ಒಳಗೊಂಡ ಅರ್ಜೆಂಟೀನಾ ಫುಟ್‍ಬಾಲ್ ತಂಡದ ಜೆರ್ಸಿಯನ್ನು ಮೋದಿಗೆ ಉಡುಗೊರೆಯಾಗಿ ನೀಡಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028642 0 0 0
<![CDATA['ಕಬ್ಜ' ಸಿನಿಮಾಗಾಗಿ ಕುಣಿಯಲಿದ್ದಾರೆ ತಾನ್ಯಾ ಹೋಪ್]]> https://publictv.in/tanya-hope-will-dance-for-the-movie-kabzaa/ Wed, 08 Feb 2023 09:50:19 +0000 https://publictv.in/?p=1028643 ಗಾಗಲೇ ‘ಕಬ್ಜ’ (Kabzaa) ಸಿನಿಮಾದ ರಿಲೀಸ್ ದಿನಾಂಕವನ್ನು ಘೋಷಣೆ ಮಾಡಿರುವ ನಿರ್ದೇಶಕ ಆರ್.ಚಂದ್ರು, ಈ ನಡುವೆ ಮತ್ತೊಂದು ಅಚ್ಚರಿ ಸುದ್ದಿಯನ್ನೂ ನೀಡಿದ್ದಾರೆ. ಕಬ್ಜ ಸಿನಿಮಾಗಾಗಿ ಸ್ಪೆಷಲ್ ಸಾಂಗ್ (Special Song) ಚಿತ್ರೀಕರಣಕ್ಕೆ ಅವರು ಸಿದ್ಧತೆ ಮಾಡಿಕೊಂಡಿದ್ದು, ಈ ವಿಶೇಷ ಹಾಡಿಗೆ ತಾನ್ಯ ಹೋಪ್ (Tanya Hope) ಹೆಜ್ಜೆ ಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ. ಯಜಮಾನ ಸಿನಿಮಾಗಾಗಿ ‘ಬಸಣ್ಣಿ ಬಾ’ ಗೀತೆಗೆ ಸೊಂಟ ಬಳುಕಿಸಿದ್ದ ತಾನ್ಯ, ಕಬ್ಜ ಸಿನಿಮಾದ ಹಾಡಿನಲ್ಲೂ ಹಾಟ್ ಹಾಟ್ ಆಗಿ ಕಾಣಿಸಿಕೊಳ್ಳಲಿದ್ದಾರಂತೆ.

ಈ ಹಾಡಿನ ಚಿತ್ರೀಕರಣಕ್ಕಾಗಿ ಅದ್ಧೂರಿ ಸೆಟ್ ಹಾಕಲಾಗುತ್ತಿದ್ದು, ಪೂರ್ತಿ ಹಾಡು ಇದೇ ಸೆಟ್ ನಲ್ಲೇ ಚಿತ್ರೀಕರಣವಾಗಲಿದೆ. ತಾನ್ಯ ಜೊತೆ ಸುದೀಪ್ ಹೆಜ್ಜೆ ಹಾಕುತ್ತಾರಾ ಅಥವಾ ಉಪೇಂದ್ರ ಇರಲಿದ್ದಾರೆ ಎನ್ನುವುದೇ ಸದ್ಯಕ್ಕಿರುವ ಕುತೂಹಲ. ಈ ಸಿನಿಮಾದಲ್ಲಿ ಇನ್ನೂ ಹಲವು ಅಚ್ಚರಿಯ ಕಲಾವಿದರು ಇರಲಿದ್ದಾರಂತೆ. ಆ ಕಲಾವಿದರ ಕುರಿತಂತೆ ಹೆಚ್ಚಿನ ಮಾಹಿತಿ ಸಿನಿಮಾದಲ್ಲೇ ಸಿಗಲಿದೆ ಎಂದಿದ್ದಾರೆ ಚಂದ್ರು. ಇದನ್ನೂ ಓದಿ:ಮದುವೆ ಫೋಟೋ ಹಂಚಿಕೊಂಡ ಬೆನ್ನಲ್ಲೇ ವೈರಲಾಯ್ತು ಸಿದ್- ಕಿಯಾರಾ ಆಮಂತ್ರಣ ಪತ್ರಿಕೆ

ಕಿಚ್ಚ ಸುದೀಪ್ (Sudeep), ಉಪೇಂದ್ರ (Upendra) ಮತ್ತು ಆರ್.ಚಂದ್ರು ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಈಗಾಗಲೇ ಬಹುತೇಕ ಚಿತ್ರೀಕರಣವನ್ನೂ ಮುಗಿಸಿಕೊಂಡಿದೆ. ಮಾರ್ಚ್ 17 ರಂದು ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬ. ಅಂದು ಈ ಸಿನಿಮಾವನ್ನು ಬಿಡುಗಡೆ ಮಾಡುವ ತಯಾರಿ ಕೂಡ ನಡೆದಿದೆ. ಆರೇಳು ಭಾಷೆಗಳಲ್ಲಿ ಈ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ಈಗಾಗಲೇ ನಿರ್ದೇಶಕರು ತಿಳಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028643 0 0 0
<![CDATA[ಯಶ್ ಜೊತೆ ಸಿನಿಮಾ ಮಾಡುವ ಬಗ್ಗೆ ಅಪ್‌ಡೇಟ್ ಕೊಟ್ಟ ನಿರ್ಮಾಪಕ ಉಮಾಪತಿ]]> https://publictv.in/producer-umapathy-srinivas-gowda-says-he-will-do-movie-with-rocking-star-yash/ Wed, 08 Feb 2023 10:18:31 +0000 https://publictv.in/?p=1028655 ಸ್ಯಾಂಡಲ್‌ವುಡ್ (Sandalwood) ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ಗೌಡ (Umapathy Srinivas Gowda) ಇದೀಗ ಸಿನಿಮಾ ಮತ್ತು ರಾಜಕೀಯ (Politics) ಎರಡರಲ್ಲೂ ಬ್ಯುಸಿಯಾಗಿದ್ದಾರೆ. `ಉಪಾಧ್ಯಕ್ಷ' ಚಿತ್ರಕ್ಕೆ ನಿರ್ಮಾಣ ಮಾಡುವ ಮೂಲಕ ಉಮಾಪತಿ ಸುದ್ದಿಯಲ್ಲಿದ್ದಾರೆ. ಇದೀಗ `ಕೆಜಿಎಫ್ 2' (KGF 2)ಸ್ಟಾರ್ ಯಶ್ (Yash) ಜೊತೆ ಸಿನಿಮಾ ಮಾಡುವುದಾಗಿ ನಿರ್ಮಾಪಕ ಉಮಾಪತಿ ಬಿಗ್ ಅಪ್‌ಡೇಟ್ ನೀಡಿದ್ದಾರೆ.

ಹೆಬ್ಬುಲಿ, ರಾಬರ್ಟ್, ಮದಗಜ ಅಂತಹ ಸಿನಿಮಾಗಳನ್ನ ನಿರ್ಮಾಣ ಮಾಡಿರುವ ಉಮಾಪತಿ ಅವರು ರಾಜಕೀಯಕ್ಕೆ (Politics) ಎಂಟ್ರಿ ಕೊಡಲು ರೆಡಿಯಾಗಿದ್ದಾರೆ. ಸಿನಿಮಾ ಜೊತೆ ಉಮಾಪತಿ ಅವರು ಚುನಾವಣೆ ಕಣಕ್ಕೆ ಇಳಿಯಲಿದ್ದಾರೆ ಎಂಬ ಮಾಹಿತಿಯಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಬೊಮ್ಮನಹಳ್ಳಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಅನ್ನೋ ಮಾತು ಕೇಳಿ ಬರುತ್ತಿದೆ. ಸಂದರ್ಶನವೊಂದರಲ್ಲಿ ಸಿನಿಮಾ, ರಾಜಕೀಯ ಹಲವು ವಿಚಾರಗಳ ಬಗ್ಗೆ ಉಮಾಪತಿ ಮಾತನಾಡಿದ್ದಾರೆ. ಇದನ್ನೂ ಓದಿ: ಆಸ್ಕರ್ ವೇದಿಕೆಯಲ್ಲಿ `ನಾಟು ನಾಟು’ ಸಾಂಗ್ ಹಾಡಲಿದ್ದಾರೆ ಎಂ.ಎಂ ಕ್ಷೀರವಾಣಿ

ನಿರ್ಮಾಪಕ ಉಮಾಪತಿ (Producer Umapathy) ಅವರು ರಾಕಿ ಭಾಯ್ ಯಶ್ ಜೊತೆ ಸಿನಿಮಾ ಮಾಡುತ್ತಾರಾ? ಯಾವಾಗ ಸಿನಿಮಾ ಮಾಡುತ್ತಾರೆ ಎಂದು ಎದುರಾದ ಪ್ರಶ್ನೆಗೆ ಉತ್ತರ ನೀಡಿದ್ದಾರೆ. 100% ಸತ್ಯ. ಯಶ್ (Yash) ಅವರೇ ಕನ್ನಡ ನಿರ್ಮಾಪಕರಿಗೆ (Producer) ಪ್ರಾಮುಖ್ಯತೆ ಕೊಡುವುದಾಗಿ ತಿಳಿಸಿದ್ದರು. ಆ ಬಗ್ಗೆ ಅವರಿಗೆ ಬಹಳ ಅಭಿಮಾನವಿದೆ. ನನ್ನ ಬಗ್ಗೆ ವಿಶೇಷವಾದ ಪ್ರೀತಿಯೂ ಇದೆ. ಗೌರವವೂ ಇದೆ. ಹಾಗಾಗಿ ಖಂಡಿತವಾಗಿಯೂ ಒಟ್ಟಿಗೆ ಸಿನಿಮಾ ಮಾಡುತ್ತೇವೆ ಎಂದು ತಿಳಿಸಿದ್ದರು.

`ಕೆಜಿಎಫ್ 2' ನಂತರ ಯಶ್ ಜೊತೆಗಿನ ಸಿನಿಮಾ ಅಪ್‌ಡೇಟ್ ಸಿಗದೇ ಬೇಸರದಲ್ಲಿದ್ದ ಅಭಿಮಾನಿಗಳಿಗೆ, ಉಮಾಪತಿ ಜೊತೆಗಿನ ಸಿನಿಮಾ ಸುದ್ದಿ ಕೇಳಿ ಥ್ರಿಲ್ ಆಗಿದ್ದಾರೆ. ಮುಂದಿನ ದಿನಗಳಲ್ಲಿ ಇವರಿಬ್ಬರು ಒಟ್ಟಿಗೆ ಸಿನಿಮಾ ಮಾಡುತ್ತಾರಾ ಎಂಬುದರ ಬಗ್ಗೆ ಯಶ್‌ ಕಡೆಯಿಂದ ಅಧಿಕೃತ ಅಪ್‌ಡೇಟ್‌ ಸಿಗುವವರೆಗೂ ಕಾದುನೋಡಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028655 0 0 0
<![CDATA[ತೇಜಸ್ವಿ ಸೂರ್ಯಗೆ ಅಮಾವಾಸ್ಯೆ ಎಂದು ಕರೆಯುತ್ತೇನೆ: ಸಿದ್ದರಾಮಯ್ಯ]]> https://publictv.in/siddaramaiah-said-i-call-the-tejasvi-surya-as-amavasya/ Wed, 08 Feb 2023 10:22:59 +0000 https://publictv.in/?p=1028659 ಕಲಬುರಗಿ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಅಮಾವಾಸ್ಯೆ, ಅದಕ್ಕೆ ನಾನು ಅಮಾವಾಸ್ಯೆ ಎಂದು ಕರೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆಕ್ರೋಶ ಹೊರಹಾಕಿದರು.

ಕಲಬುರಗಿ (Kalaburagi) ಜಿಲ್ಲೆಯ ಚಿತಾಪುರ ತಾಲೂಕಿನಲ್ಲಿ ಹಮ್ಮಿಕೊಂಡಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡುವುದರಿಂದ ದೇಶಕ್ಕೆ ನಷ್ಟ ಆಗುತ್ತದೆ. ಆರ್ಥಿಕ ಪರಿಸ್ಥಿತಿ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬ ಹೇಳಿಕೆಯನ್ನು ತೇಜಸ್ವಿ ಸೂರ್ಯ ಅವರು ನೀಡಿದ್ದು, ಈ ಮಾತನ್ನು ಯಾರು ಸಹ ಖಂಡಿಸಿಲ್ಲ ಎಂದು ಹೇಳಿದರು.

ಕಾರ್ಪೊರೇಟ್‌ ವಲಯದ 14 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ. ಆದರೆ ರೈತರ ಸಾಲ ಮನ್ನಾ ಮಾಡಲು ಆಗುತ್ತಿಲ್ಲ ಬಿಜೆಪಿ (BJP) ಪಕ್ಷದವರಿಗೆ ಎಂದು ತೇಜಸ್ವಿ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಹೊಸಪೇಟೆಯಿಂದ ಸ್ಪರ್ಧಿಸಿದ್ರೆ ಹೊಲ ಮಾರಿ ಕೋಟಿ ರೂ. ದೇಣಿಗೆ ನೀಡ್ತೀನೆಂದ ಅಭಿಮಾನಿ!

ಓರ್ವ ಸಂಸದನಾಗಿ ಇಂತಹ ಹೇಳಿಕೆ ನೀಡುತ್ತಾನೆ ಎಂದರೆ, ಇದು ಬಿಜೆಪಿಯ (BJP) ಆಂತರಿಕ ಚಿಂತನೆ ಎಂದು ಏಕವಚನದಲ್ಲೇ ಕಿಡಿಕಾರಿದರು. ಇದನ್ನೂ ಓದಿ: ಹಸಿವಿನಿಂದ ಬಳಲಿದವರನ್ನು ರಕ್ಷಣೆ ಮಾಡಿದ್ದು ಸಿದ್ದರಾಮಯ್ಯ ಸರ್ಕಾರ: ಜಮೀರ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028659 0 0 0
<![CDATA[ಪ್ಲಾಸ್ಟಿಕ್‌ ಬಾಟಲ್‌ನಿಂದ ತಯಾರಿಸಿದ ಕೋಟು ಧರಿಸಿದ ಮೋದಿ]]> https://publictv.in/pm-modi-dons-special-blue-jacket-made-from-recycled-plastic-bottles-in-parliament/ Wed, 08 Feb 2023 10:52:53 +0000 https://publictv.in/?p=1028672

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028672 0 0 0
<![CDATA[ಮತ್ತೆ ರಮೇಶ್ ಜಾರಕಿಹೊಳಿ ದೆಹಲಿಗೆ ದಂಡಯಾತ್ರೆ - ಸಿಬಿಐ ತನಿಖೆಗೆ ತೀವ್ರ ಒತ್ತಾಯ]]> https://publictv.in/ramesh-jarkiholi-left-for-delhi-again-demand-for-cbi-investigation/ Wed, 08 Feb 2023 10:56:49 +0000 https://publictv.in/?p=1028674 ಹುಬ್ಬಳ್ಳಿ: ಸಿಡಿ ಷಡ್ಯಂತ್ರ (CD Case) ಬಗ್ಗೆ ಸಿಬಿಐ (CBI) ತನಿಖೆಗೆ ತ್ರೀವಾಗಿ ಒತ್ತಾಯಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಮತ್ತೆ ಬುಧವಾರ ದೆಹಲಿ (Delhi) ದಂಡಯಾತ್ರೆ ಕೈಗೊಂಡಿದ್ದಾರೆ. ರಮೇಶ್ ಜಾರಕಿಹೊಳಿ ಮತ್ತೆ ದೆಹಲಿ ಪ್ರವಾಸ ಕೈಗೊಂಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ತಮ್ಮ ಆಪ್ತ ಕಿರಣ್ ಜಾಧವ್ ಹಾಗೂ ಹಿಂಡಲಗಾ ಗ್ರಾ.ಪಂ. ಅಧ್ಯಕ್ಷ ನಾಗೇಶ್ ಮನ್ನೋಳ್ಕರ್ ಜೊತೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ದೆಹಲಿಯತ್ತ ಜಾರಕಿಹೊಳಿ ಪ್ರಯಾಣ ಬೆಳೆಸಿದ್ದಾರೆ.

ಕಳೆದ ವಾರ ಜಾರಕಿಹೊಳಿ ಅಮಿತ್ ಶಾ (Amit Shah) ಭೇಟಿಯಾಗಿದ್ದರು ಈ ವೇಳೆ ಬುಧವಾರ ಅಥವಾ ಗುರುವಾರ ತಮಗೆ ಕರೆಯಿಸಿ ಮಾತನಾಡುವೆ ಎಂದು ಶಾ ಭರವಸೆ ನೀಡಿದ್ದರು ಎನ್ನಾಲಾಗಿದೆ. ಅಮಿತ್ ಶಾ ಕರೆಯ ನಿರೀಕ್ಷೆಯಲ್ಲಿ ದೆಹಲಿಗೆ ತೆರಳುತ್ತಿರುವ ರಮೇಶ್ ಜಾರಕಿಹೊಳಿ ಸಾಧ್ಯವಾದರೆ ಗುರುವಾರ ಸಂಜೆ ಮತ್ತೆ ಶಾ ಭೇಟಿ ಮಾಡುವ ಸಾಧ್ಯತೆಯಿದೆ. ಇದನ್ನೂ ಓದಿ: ತೇಜಸ್ವಿ ಸೂರ್ಯಗೆ ಅಮಾವಾಸ್ಯೆ ಎಂದು ಕರೆಯುತ್ತೇನೆ: ಸಿದ್ದರಾಮಯ್ಯ

ರಾಜಕೀಯ ಬದ್ಧ ವೈರಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ತಮ್ಮ ಆಪ್ತ ನಾಗೇಶ್ ಮನ್ನೋಳ್ಕರ್ ಅವರನ್ನು ಕಣಕ್ಕಿಳಿಸಲು ರಮೇಶ್ ಜಾರಕಿಹೊಳಿ ಭರ್ಜರಿ ತಯಾರಿ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿಯೇ ನಾಗೇಶ್ ಮನ್ನೋಳ್ಕರ್ ಅವರನ್ನು ದೆಹಲಿಗೆ ಜೊತೆಯಲ್ಲಿ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಹೈಕಮಾಂಡ್ ಭೇಟಿ ಮಾಡಲಿದ್ದಾರೆಂದು ಆಪ್ತ ಮೂಲಗಳು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿವೆ. ಇದನ್ನೂ ಓದಿ: ಸತ್ಯವನ್ನು ಹೇಳಲು ಧೈರ್ಯ ಇಲ್ಲದವನು ರಾಜಕೀಯ ನಪುಂಸಕ- ಹೆಚ್‍ಡಿಕೆ ವಿರುದ್ಧ ಸಿಟಿ ರವಿ ವಾಗ್ದಾಳಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028674 0 0 0
<![CDATA[ಭಾರತವನ್ನೂ ಟಾರ್ಗೆಟ್‌ ಮಾಡಿದೆ ಚೀನಾದ ಬೇಹುಗಾರಿಕಾ ಬಲೂನ್‌]]> https://publictv.in/chinese-spy-balloons-targeted-india-several-other-countries-says-report/ Wed, 08 Feb 2023 11:17:14 +0000 https://publictv.in/?p=1028680 ವಾಷಿಂಗ್ಟನ್: ತನ್ನ ವಾಯು ಪ್ರದೇಶದ ಮೇಲೆ ಪತ್ತೆಯಾಗಿದ್ದ ಚೀನಾದ ಬೇಹುಗಾರಿಕಾ ಬಲೂನ್‌ನ್ನು (Chinese Spy Balloons) ಅಮೆರಿಕ (America) ಹೊಡೆದುರುಳಿಸಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಮತ್ತೊಂದು ಅಚ್ಚರಿದಾಯಕ ಸುದ್ದಿ ಬಹಿರಂಗವಾಗಿದೆ. ಭಾರತ (India), ಜಪಾನ್ (Japan) ಸೇರಿದಂತೆ ಹಲವು ದೇಶಗಳನ್ನು ಗುರಿಯಾಗಿಸಿಕೊಂಡು ಚೀನಾ ಸ್ಪೈ ಬಲೂನ್‌ಗಳ ಬೇಹುಗಾರಿಕೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಅಟ್ಲಾಂಟಿಕ್‌ ಸಾಗರದ ಮೇಲಿನ ವಾಯುಪ್ರದೇಶದಲ್ಲಿ ಮಿಸೈಲ್‌ ಬಳಸಿ ಚೀನಾದ ಬೇಹುಗಾರಿಕಾ ಬಲೂನ್‌ ಅನ್ನು ಅಮೆರಿಕ ಹೊಡೆದುರುಳಿಸಿತ್ತು. ಈ ಬಗ್ಗೆ ಭಾರತ ಸೇರಿ ಮಿತ್ರರಾಷ್ಟ್ರಗಳಿಗೆ ಅಮೆರಿಕ ವಿವರಿಸಿತ್ತು. ಡೆಪ್ಯೂಟಿ ಸೆಕ್ರೆಟರಿ ಆಫ್ ಸ್ಟೇಟ್ ವೆಂಡಿ ಶೆರ್ಮನ್ ವಾಷಿಂಗ್ಟನ್‌ನಲ್ಲಿರುವ ಸುಮಾರು 40 ರಾಯಭಾರ ಕಚೇರಿಗಳಿಗೆ ಅದರ ಬಗ್ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: US Fighter Jet Attack: ಚೀನಾ ಬೇಹುಗಾರಿಕಾ ಬಲೂನ್ ಹೊಡೆದುರುಳಿಸಿದ ಅಮೆರಿಕ

ಚೀನಾದ ದಕ್ಷಿಣ ಕರಾವಳಿಯ ಹೈನಾನ್‌ ಪ್ರಾಂತ್ಯದಿಂದ ಹಲವಾರು ವರ್ಷಗಳಿಂದ ಬೇಹುಗಾರಿಕಾ ಬಲೂನ್‌ ಕಾರ್ಯನಿರ್ವಹಿಸುತ್ತಿದೆ. ಜಪಾನ್‌, ಭಾರತ, ವಿಯೆಟ್ನಾಂ, ತೈವಾನ್‌, ಫಿಲಿಪಿನ್ಸ್‌ ಸೇರಿದಂತೆ ಅನೇಕ ರಾಷ್ಟ್ರಗಳ ಮಿಲಿಟರಿ ಕಾರ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದೆ ಎಂದು ವಾಷಿಂಗ್ಟನ್‌ ಪೋಸ್ಟ್‌ ವರದಿ ಮಾಡಿದೆ.

ವಾಷಿಂಗ್ಟನ್‌ ಪೋಸ್ಟ್‌ನ ವರದಿಯು ಹಲವಾರು ಅನಾಮಧೇಯ ರಕ್ಷಣಾ ಮತ್ತು ಗುಪ್ತಚರ ಅಧಿಕಾರಿಗಳ ಸಂದರ್ಶನಗಳನ್ನು ಆಧರಿಸಿದೆ. ಬೇಹುಗಾರಿಕಾ ಬಲೂನ್‌ ಅನ್ನು ಪಿಎಲ್‌ಎ (ಪೀಪಲ್ಸ್ ಲಿಬರೇಶನ್ ಆರ್ಮಿ) ವಾಯುಪಡೆ ನಿರ್ವಹಿಸುತ್ತಿದೆ. ಐದು ಖಂಡಗಳಲ್ಲಿ ಇವನ್ನು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ. ಇದನ್ನೂ ಓದಿ: ಭಾರತದ ಪ್ರತಿಷ್ಠೆ ಹಾಳುಮಾಡಲು ದಿವಾಳಿ ಪಾಕಿಸ್ತಾನ ಸಂಚು- ಇಂಟಲಿಜೆನ್ಸ್ ರಿಪೋರ್ಟ್

ಈ ಬಲೂನ್‌ಗಳು PRC (ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ) ಭಾಗವಾಗಿದ್ದು, ಬೇಹುಗಾರಿಕಾ ಕಾರ್ಯಾಚರಣೆ ನಡೆಸಲು ಅಭಿವೃದ್ಧಿಪಡಿಸಲಾಗಿದೆ. ಇದು ಇತರ ದೇಶಗಳ ಸಾರ್ವಭೌಮತ್ವವನ್ನು ಉಲ್ಲಂಘಿಸುತ್ತದೆ ಎಂದು ರಕ್ಷಣಾ ವಲಯದ ಹಿರಿಯ ಅಧಿಕಾರಯೊಬ್ಬರು ತಿಳಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028680 0 0 0
<![CDATA[ಹೆಚ್‌ಡಿಕೆ ಜಾತಿ ಅಸ್ತ್ರಗಳಿಗೆ ಸಾಮ್ರಾಟ್ ಸಾಫ್ಟ್ ರಾಗ - ಅಶೋಕ್ ನಡೆಗೆ ಪಕ್ಷದಲ್ಲೇ ಆಕ್ಷೇಪ]]> https://publictv.in/bjp-leaders-unhappy-with-revenue-minister-r-ashok-because-soft-corner-to-hd-kumaraswamy/ Wed, 08 Feb 2023 11:11:19 +0000 https://publictv.in/?p=1028681 ಬೆಂಗಳೂರು: ಬಿಜೆಪಿ (BJP) ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಅವರು ನಿತ್ಯಜಾತಿ ಅಸ್ತ್ರದ ಮಿಸೈಲ್ ಪ್ರಯೋಗ ಮಾಡುತ್ತಿದ್ದಾರೆ. ಮೊದಲು ಬ್ರಾಹ್ಮಣ ಸಿಎಂ ಅಸ್ತ್ರ, ನಂತರ ಯಡಿಯೂರಪ್ಪ (BS Yediyurappa) ಪರ ಬ್ಯಾಟಿಂಗ್, ಲಿಂಗಾಯತ ಸಮುದಾಯವೇ ಬಿಜೆಪಿ ಸೋಲಿಸುತ್ತೆ ಎಂಬ ಹೇಳಿಕೆಗಳನ್ನು ಕೊಡುವ ಮೂಲಕ ಬಿಜೆಪಿಯ ಪ್ರಬಲ ಮತ ವರ್ಗಗಳಲ್ಲಿ ಗೊಂದಲ ಉಂಟು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇತ್ತ ಹೆಚ್‌ಡಿಕೆ ಅವರ ಈ ಜಾತಿ ಅಟ್ಯಾಕ್‌ಗೆ ಬಿಜೆಪಿಯಲ್ಲಿ ಗೊಂದಲ ಮನೆ ಮಾಡಿರೋದು ನಿಜವೇ. ಹೀಗಾಗಿಯೇ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ವಿರುದ್ಧ ಬಹಳಷ್ಟು ಬಿಜೆಪಿ ನಾಯಕರು ಕೌಂಟರ್ ಅಟ್ಯಾಕ್ ಮಾಡುತ್ತಿದ್ದಾರೆ.

ಬಿಜೆಪಿಯ ಬಹಳಷ್ಟು ನಾಯಕರು ಹೆಚ್‌ಡಿಕೆ ವಿರುದ್ಧ ಗುಡುಗುತ್ತಿದ್ದರೆ, ಸಚಿವ ಆರ್. ಅಶೋಕ್ ಮಾತ್ರ ಸಾಫ್ಟ್ ರಾಗ ಹಾಡುತ್ತಿದ್ದಾರೆ. ಅಶೋಕ್ ಹೇಳಿ ಕೇಳಿ ಬಿಜೆಪಿಯ ಮುಂಚೂಣಿ ಒಕ್ಕಲಿಗ ನಾಯಕ. ಹೆಚ್‌ಡಿಕೆ ವಿರುದ್ಧ ಕೌಂಟರ್ ಕೊಡುವುದಕ್ಕೆ ಎಲ್ಲರಿಗಿಂತಲೂ ಮುಂಚೆ ನಿಲ್ಲಬೇಕಾಗಿದ್ದವರೇ ಆರ್. ಅಶೋಕ್.‌ ಆದರೆ ಪರಿಸ್ಥಿತಿ ಮಾತ್ರ ವ್ಯತಿರಿಕ್ತವಾಗಿದ್ದು, ಹೆಚ್‌ಡಿಕೆ ಅವರ ಸರಣಿ ಟಾಕ್ ವಾರ್‌ಗೆ ಸಾಮ್ರಾಟ್ ಅಶೋಕ್ ಸಾಫ್ಟ್ ರಿಯಾಕ್ಷನ್ ಮಾತ್ರ ಕೊಡುತ್ತಿದ್ದಾರೆ. ಹೆಚ್‌ಡಿಕೆ ಅಷ್ಟೆಲ್ಲ ಅಟ್ಯಾಕ್ ಮಾಡುತ್ತಿದ್ದರೂ ಅಶೋಕ್ ಮಾತ್ರ ಗಟ್ಟಿಯಾಗಿ ಬಾಯಿ ಬಿಡುತ್ತಿಲ್ಲ‌.

ನಾಲ್ಕು ದಿನಗಳಾದರೂ ಅಶೋಕ್ (R Ashok) ಅವರು ಹೆಚ್‌ಡಿಕೆಗೆ ತೀಕ್ಷ್ಣವಾಗಿ ತಿರುಗೇಟು ಬಂದಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಕೇವಲ ಟ್ವೀಟ್‌ನಲ್ಲಿ ಮಾತ್ರ ನಾಮಕಾವಸ್ಥೆಗೆ ಖಂಡನೆ ವ್ಯಕ್ತಪಡಿದ್ದಾರೆ. ಹೆಚ್‌ಡಿಕೆ ಕ್ಷಮೆಗೆ ಅಶೋಕ್ ಆಗ್ರಹಿಸಿದ್ದಾರೆ. ಆದರೆ ಟ್ವೀಟ್‌ನಲ್ಲಿ ಬಳಸಿದ ಶಬ್ದಗಳಲ್ಲೂ ಸತ್ವ ಇಲ್ಲ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಆರ್. ಅಶೋಕ್ ಅವರ ಈ ನಡೆಗೆ ಪಕ್ಷದ ಒಳಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಪಕ್ಷದಲ್ಲಿ ಅಶೋಕ್ ಅವರ ಈ‌ ನಡೆ ಅನುಮಾನ ಮೂಡಿಸಿದೆಯಂತೆ.‌ ಪಕ್ಷ ಸಂಭ್ರಮದ ಸಂದರ್ಭದಲ್ಲಿ ಸಂಭ್ರಮಕ್ಕೆ ಮಾತ್ರ ಒಕ್ಕಲಿಗ ಲೀಡರ್ ಅನಿಸಿಕೊಂಡ್ರೆ ಸಾಕಾ? ಪಕ್ಷಕ್ಕೆ ಸಮಸ್ಯೆ ಬಂದಾಗ, ಟ್ರಬಲ್ ಶೂಟರ್‌ಗೆ ಅಶೋಕ್ ಯಾಕೆ ಮುಂದೆ ಬರುತ್ತಿಲ್ಲ ಅಂತ ಆಕ್ಷೇಪ ವ್ಯಕ್ತವಾಗಿದೆ. ಇದನ್ನೂ ಓದಿ: ತೇಜಸ್ವಿ ಸೂರ್ಯಗೆ ಅಮಾವಾಸ್ಯೆ ಎಂದು ಕರೆಯುತ್ತೇನೆ: ಸಿದ್ದರಾಮಯ್ಯ

ಈಗಾಗಲೇ ಜೆಡಿಎಸ್ ವಿಚಾರದಲ್ಲಿ ಅಶೋಕ್ ಅವರದ್ದು ಯಾವಾಗಲೂ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ಎಂಬ ಮಾತಿದೆ. ಈಗ ಎಚ್ಡಿಕೆ ಬಗ್ಗೆಯೂ ಹಳೆಯ ಅಡ್ಜಡಸ್ಟ್ಮೆಂಟ್ ರಾಗನಾ ಅಂತ ಪಕ್ಷದಲ್ಲಿ ಚರ್ಚೆ ನಡೆಯುತ್ತಿದೆ. ಮಂಡ್ಯದಲ್ಲಿ ಗೋ ಬ್ಯಾಕ್ ಅಶೋಕ್ ಅಭಿಯಾನಕ್ಕೂ ಇದು ಮತ್ತೊಂದು ಇಂಬು ಕೊಟ್ಟಿದೆ ಎನ್ನಲಾಗಿದೆ. ಗೌಡರ ಕುಟುಂಬದ ಬಗ್ಗೆ ಗಟ್ಟಿ ದನಿಯಿಂದ ಮಾತಾಡಿ ಅಶೋಕ್ ಎಂದು ಪಕ್ಷದೊಳಗೆ ಕೂಗು ಎದ್ದಿದೆಯಂತೆ.

ಸ್ವಪಕ್ಷದವರ ಆಕ್ಷೇಪ, ಆಗ್ರಹಕ್ಕೆ ಬೆಲೆ ಕೊಡ್ತಾರಾ ಸಚಿವ ಅಶೋಕ್ ಅನ್ನುವ ಕುತೂಹಲ ಮೂಡಿದೆ. ಮುಂದಿನ ದಿನಗಳಲ್ಲಿ ಹೆಚ್‌ಡಿಕೆ ವಿರುದ್ಧ ಅಶೋಕ್ ಗುಡುಗುತ್ತಾರಾ ಅಥವಾ ಸಾಫ್ಟ್ ನಡೆ ಮುಂದುವರಿಸ್ತಾರಾ ಅಂತ ಕಾದು ನೋಡಬೇಕಿದೆ. ಹೆಚ್‌ಡಿಕೆ ಬಿರುಗಾಳಿ ಹೇಳಿಕೆಗಳಿಗೆ ಅಶೋಕ್‌ರಿಂದ ಸ್ಟ್ರಾಂಗ್ ರಿಯಾಕ್ಷನ್ ಏನಿರಬಹುದು ಎಂಬ ಕುತೂಹಲವಿದೆ. ಇದನ್ನೂ ಓದಿ: ಸತ್ಯವನ್ನು ಹೇಳಲು ಧೈರ್ಯ ಇಲ್ಲದವನು ರಾಜಕೀಯ ನಪುಂಸಕ- ಹೆಚ್‍ಡಿಕೆ ವಿರುದ್ಧ ಸಿಟಿ ರವಿ ವಾಗ್ದಾಳಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028681 0 0 0
<![CDATA[ವೈಜಾಗ್ ನಲ್ಲಿ 'ಪುಷ್ಪ 2' ಶೂಟಿಂಗ್ : ಹೈದರಾಬಾದ್ ಗೆ ಬಂದಿಳಿದ ಟೀಮ್]]> https://publictv.in/shooting-of-pushpa-2-in-vizag-the-team-has-landed-in-hyderabad/ Wed, 08 Feb 2023 11:12:28 +0000 https://publictv.in/?p=1028682 ಅಲ್ಲು ಅರ್ಜುನ್ (Allu Arjun) ಮತ್ತು ಸುಕುಮಾರ್ (Sukumar) ಕಾಂಬಿನೇಷನ್ ನ ‘ಪುಷ್ಪ 2’ (Pushpa 2) ಸಿನಿಮಾದ ವೈಜಾಗ್ ಭಾಗದ ಚಿತ್ರೀಕರಣ ನಿನ್ನೆಯಷ್ಟೇ ಮುಗಿದಿದೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದನ್ನು ಶೇರ್ ಮಾಡಿರುವ ಅಲ್ಲು ಅರ್ಜುನ್ ‘ಥ್ಯಾಂಕ್ಸ್ ವೈಜಾಗ್’ ಎಂದು ಬರೆದುಕೊಂಡಿದ್ದಾರೆ. ಹಲವು ದಿನಗಳಿಂದ ಚಿತ್ರತಂಡ ಈ ಸ್ಥಳದಲ್ಲಿ ಬೀಡುಬಿಟ್ಟಿದ್ದು, ಹಲವು ಮಹತ್ವದ ದೃಶ್ಯಗಳನ್ನು ಸೆರೆ ಹಿಡಿದಿದ್ದಾರಂತೆ.

ವೈಜಾಗ್ ಬೀಚ್ ದಂಡೆಯ ಮೇಲೆ ಹಲವು ದೃಶ್ಯಗಳನ್ನು ಶೂಟಿಂಗ್ ಮುಗಿಸಿಕೊಂಡಿರುವ ಚಿತ್ರತಂಡ, ಮುಂದಿನ ಭಾಗದ ಚಿತ್ರೀಕರಣವನ್ನು ಹೈದರಾಬಾದ್ ನಲ್ಲಿ ಪ್ಲ್ಯಾನ್ ಮಾಡಲಾಗಿದೆ. ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಕಾಂಬಿನೇಷನ್ ನ ದೃಶ್ಯಗಳನ್ನು ಇಲ್ಲಿ ಸೆರೆ ಹಿಡಿಯಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಜೊತೆಗೆ ಸಾಹಸ ಸನ್ನಿವೇಶಗಳನ್ನು ಕೂಡ ಚಿತ್ರೀಕರಣ ಮಾಡುವ ಪ್ಲ್ಯಾನ್ ಮಾಡಿದ್ದಾರಂತೆ ನಿರ್ದೇಶಕ ಸುಕುಮಾರ್. ಇದನ್ನೂ ಓದಿ: ಆಸ್ಕರ್ ವೇದಿಕೆಯಲ್ಲಿ `ನಾಟು ನಾಟು’ ಸಾಂಗ್ ಹಾಡಲಿದ್ದಾರೆ ಎಂ.ಎಂ ಕ್ಷೀರವಾಣಿ

ಪುಷ್ಪ 2 ಸಿನಿಮಾ ನಾನಾ ಕಾರಣಗಳಿಂದಾಗಿ ಕುತೂಹಲ ಮೂಡಿಸಿದೆ. ಈ ಸಿನಿಮಾದಲ್ಲಿ ಇನ್ನೂ ಹಲವು ಹೊಸ ಪಾತ್ರಗಳನ್ನು ಸೃಷ್ಟಿ ಮಾಡಿದ್ದಾರಂತೆ ನಿರ್ದೇಶಕರು. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ (Rashmika Mandanna) ಜೊತೆ ಇನ್ನೂ ಹಲವು ಹೆಸರಾಂತ ಕಲಾವಿದರು ತಾರಾಗಣದಲ್ಲಿ ಇದ್ದಾರಂತೆ. ಅಲ್ಲದೇ, ಪುಷ್ಪ 1 ರಲ್ಲಿ ಮಾಡಿದ್ದ ಅಷ್ಟೂ ತಪ್ಪುಗಳನ್ನು ಈ ಸಿನಿಮಾದಲ್ಲಿ ಸರಿ ಮಾಡಿಕೊಂಡಿದ್ದಾರಂತೆ ನಿರ್ದೇಶಕರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028682 0 0 0
<![CDATA[ಹೊಸ ಕಥೆ ಇದ್ದರೆ ಜನ ಒಪ್ಪಿಕೊಳ್ತಾರೆ, `ಕಾಂತಾರ' ಸಕ್ಸಸ್ ಬಗ್ಗೆ ಕಿಚ್ಚನ ಮಾತು]]> https://publictv.in/kiccha-sudeep-reaction-about-kantara-film-success/ Wed, 08 Feb 2023 11:36:39 +0000 https://publictv.in/?p=1028688 ಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) `ವಿಕ್ರಾಂತ್ ರೋಣ' (Vikrantrona) ಸಿನಿಮಾ ನಂತರ ಹೊಸ ಸಿನಿಮಾ ಮೂಲಕ ಬರುವ ತಯಾರಿ ನಡೆಯಲ್ಲಿದ್ದಾರೆ. ಹೀಗಿರುವಾಗ ಕಾಂತಾರ (KANTARA) ಸಿನಿಮಾ ಸಕ್ಸಸ್ ಬಗ್ಗೆ ಕಿಚ್ಚ ಸುದೀಪ್ ಮಾತನಾಡಿದ್ದಾರೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ -ಕಿಯಾರಾ ಜೋಡಿ

ಕನ್ನಡ ಮತ್ತು ಸೌತ್ ಸಿನಿಮಾಗಳು ಪ್ಯಾನ್ ಇಂಡಿಯಾ ಸಿನಿಮಾವಾಗಿ ಗೆಲ್ಲುತ್ತಿದೆ. ಬಾಲಿವುಡ್‌ನಲ್ಲಿ ದಕ್ಷಿಣದ ಸಿನಿಮಾಗಳು ಕಮಾಲ್ ಮಾಡುತ್ತಿದೆ. ಹೀಗಿರುವಾದ ಸಂದರ್ಶನವೊಂದರಲ್ಲಿ ಕಿಚ್ಚ ಸುದೀಪ್‌ಗೆ ಪ್ರಶ್ನೆಯೊಂದು ಎದುರಾಗಿದೆ. ಸಿನಿಮಾ ಸಕ್ಸಸ್ ಸೂತ್ರಗಳು ಬಗ್ಗೆ ನಟ ಮಾಡಿದ್ದಾರೆ. ಇತ್ತೀಚಿಗೆ ಕಾರ್ಯಕ್ರಮದಲ್ಲಿವೊಂದರಲ್ಲಿ ಭಾಗವಹಿಸಿದ ಸುದೀಪ್‌ಗೆ ಪ್ಯಾನ್ ಇಂಡಿಯಾ ಸಿನಿಮಾಗಳ ಹೇಗೆ ಗೆಲ್ಲುತ್ತವೆ, ಯಾವ ಚಿತ್ರಗಳನ್ನು ಪ್ಯಾನ್ ಇಂಡಿಯಾ ಮಾಡಬೇಕು ಎಂಬುದನ್ನು ನಿರ್ಧರಿಸುವುದು ಹೇಗೆ, ಇದರ ಒತ್ತಡ ನಿರ್ಮಾಪಕರ ಮೇಲೆ ಯಾವ ರೀತಿ ಬೀಳಲಿದೆ ಎಂಬ ಪ್ರಶ್ನೆ ಎದುರಾಯಿತು.

ಈ ಪ್ರಶ್ನೆಗಳಿಗೆ ಉತ್ತರಿಸಲು ಆರಂಭಿಸಿದ ಸುದೀಪ್ ಚೈನೀಸ್ ಸಿನಿಮಾಗಳನ್ನು ಉದಾಹರಣೆಯಾಗಿ ನೀಡಿದರು. ಬೇರೆ ಭಾಷೆಗಳಿಗೆ ಡಬ್ ಮಾಡಿ ವಿಶ್ವದಾದ್ಯಂತ ತಮ್ಮ ಸಿನಿಮಾಗಳು ಹಬ್ಬುವಂತೆ ಮಾಡಿದರು. ಇಂಗ್ಲಿಷ್ ಭಾಷೆಗೆ ಡಬ್ ಆದ ಚೈನೀಸ್ ಭಾಷೆಗಳು ದೇಶದೆಲ್ಲೆಡೆ ಗೆದ್ದವು, ಪ್ರೇಕ್ಷಕನಿಗೆ ಹೊಸತನ್ನು ನೋಡುವ ಬಯಕೆ ಇರುತ್ತದೆ. ಹಾಗಾಗಿಯೇ ಹೊಸತನದಿದ್ದ ಚೈನೀಸ್ ಕೊರಿಯನ್ ಚಿತ್ರಗಳನ್ನು ಭಾರತದ ಅಭಿಮಾನಿಗಳು ಮೆಚ್ಚಿಕೊಂಡರು ಎಂದು ಕಿಚ್ಚ ಮಾತನಾಡಿದ್ದಾರೆ.

ಇದೇ ವೇಳೆ ರಿಷಬ್‌ ನಟನೆ, ನಿರ್ದೇಶನದ `ಕಾಂತಾರ' (KANTARA) ಚಿತ್ರ ಒಂದು ಕನ್ನಡ ಚಿತ್ರ, ಕರ್ನಾಟಕದ (Karnataka) ಆಚರಣೆಯಾದ ಭೂತಕೋಲದ ಕಥೆ ಇರುವ ಚಿತ್ರ, ಈ ಚಿತ್ರವನ್ನು ಉತ್ತರ ಪ್ರದೇಶದ ಸಿನಿ ರಸಿಕ ಮೆಚ್ಚಿಕೊಳ್ಳಲು ಕಾರಣವೇನು ಎಂಬ ಪ್ರಶ್ನೆಯೂ ಸಹ ಸುದೀಪ್ ಅವರಿಗೆ ಎದುರಾಯಿತು. ಇದರ ಬಗ್ಗೆಯೂ ಮಾತನಾಡಿದ ಸುದೀಪ್ ʻಕಾಂತಾರʼ ನಮ್ಮ ನಾಡಿನ ಕಥೆಯಾದರೂ ಬೇರೆ ಭಾಷೆಯ ಜನರಿಗೆ ಹೊಸತು, ಸಾಮಾನ್ಯ ಕಥೆಗಳನ್ನು ನೋಡಿರುವ ಸಿನಿ ರಸಿಕರಿಗೆ ಆ ಚಿತ್ರ ಹೊಸ ಅನುಭವವನ್ನು ನೀಡಿತು, ಅದು ಬೇರೆ ರಾಜ್ಯದ ಸಿನಿ ರಸಿಕರಿಗೆ ಹೊಸತು, ಹಾಗಾಗಿ ಗೆಲುವು ಕಂಡಿತು, ಪ್ಯಾನ್ ಇಂಡಿಯಾ ಚಿತ್ರಗಳು ಗೆಲ್ಲುವುದೇ ಈ ರೀತಿ ಎಂದು ತಿಳಿಸಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028688 0 0 0
<![CDATA[ಬೆಂಗಳೂರು ಚಿತ್ರೋತ್ಸವಕ್ಕೆ ರೂ. 4.49 ಕೋಟಿ ಮೀಸಲು : ಆರ್.ಅಶೋಕ್]]> https://publictv.in/bangalore-film-festival-rs-4-49-crore-reserve-r-ashok/ Wed, 08 Feb 2023 11:41:20 +0000 https://publictv.in/?p=1028712 ಮಾರ್ಚ್ 23 ರಿಂದ ಬೆಂಗಳೂರು (Bangalore) ಅಂತಾರಾಷ್ಟ್ರೀಯ ಚಿತ್ರೋತ್ಸವ (film festival) ನಡೆಯಲಿದ್ದು, ಈ ಚಿತ್ರೋತ್ಸವಕ್ಕೆ ಸರಕಾರ 4.49 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಇನ್ನೂ ಹೆಚ್ಚಿನ ಹಣವನ್ನು ಚಿತ್ರೋತ್ಸವಕ್ಕಾಗಿ ಮೀಸಲಿಟ್ಟಿರುವುದಾಗಿ ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. 14ನೇ ಚಿತ್ರೋತ್ಸವ ಕುರಿತಾದ ಪತ್ರಿಕಾಗೋಷ್ಠಿಯಲ್ಲಿ ಹಲವು ವಿಚಾರಗಳನ್ನು ಅವರು ಹಂಚಿಕೊಂಡಿದ್ದಾರೆ.

ಮಾರ್ಚ್ ನಲ್ಲಿ ನಡೆಯಲಿರುವ ಈ ಚಿತ್ರೋತ್ಸವದಲ್ಲಿ ಇಡೀ ಚಿತ್ರೋದ್ಯಮ ಪಾಲ್ಗೊಳ್ಳುತ್ತಿದ್ದು, ಅತಿಥಿಗಳನ್ನಾಗಿ ಬಾಲಿವುಡ್ ನಟ ನಟಿಯರಿಗೆ ಆಹ್ವಾನ ನೀಡಲಾಗಿದೆ. ರೇಖಾ ಸೇರಿದಂತೆ ಹಲವು ಕಲಾವಿದರು ಫಿಲ್ಮೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಜೊತೆಗೆ 300ಕ್ಕೂ ಹೆಚ್ಚು ಸಿನಿಮಾಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ ಎಂದು ಅಶೋಕ್ ತಿಳಿಸಿದರು. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ -ಕಿಯಾರಾ ಜೋಡಿ

ಚಿತ್ರೋತ್ಸವದ ಸ್ಪರ್ಧಿಯಲ್ಲಿ ಭಾಗಿಯಾಗುವ ಸಿನಿಮಾಗಳಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಪ್ರತಿ ವರ್ಷವೂ ಮೂರುಲಕ್ಷ ರೂಪಾಯಿ ಪ್ರಶಸ್ತಿ ನೀಡಲಾಗುತ್ತಿತ್ತು. ಈ ಬಾರಿ ಅದನ್ನು ಐದು ಲಕ್ಷಕ್ಕೆ ಏರಿಸಲು ಅಶೋಕ್ ಸಲಹೆ ನೀಡಿದ್ದಾರಂತೆ. ಅಲ್ಲದೇ, ಹೆಚ್ಚು ಕನ್ನಡ ಚಿತ್ರಗಳು ಪ್ರದರ್ಶನಗೊಳ್ಳಲಿ ಎನ್ನುವ ಮತ್ತೊಂದು ಸಲಹೆ ಕೂಡ ನೀಡಿದ್ದಾರಂತೆ. ಇತ್ತೀಚೆಗಷ್ಟೇ ಅಗಲಿರುವ ಖ್ಯಾತ ನಿರ್ದೇಶಕ ಕೆ.ವಿಶ್ವನಾಥ್ ಹಾಗೂ ಗಾಯಕಿ ವಾಣಿ ಜಯರಾಮ್ ಅವರಿಗೆ ಗೌರವವನ್ನು ಸಲ್ಲಿಸಲಾಗುತ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028712 0 0 0
<![CDATA[ಪಿಎಂ ಆವಾಸ್ ಯೋಜನೆಯ ಹಣ ಪಡೆದು 4 ಮಹಿಳೆಯರು ಪ್ರೇಮಿಗಳೊಂದಿಗೆ ಪಲಾಯನ]]> https://publictv.in/4-women-flee-with-lovers-after-receiving-pradhan-mantri-awas-yojana-money-at-uttar-pradesh/ Wed, 08 Feb 2023 12:08:18 +0000 https://publictv.in/?p=1028723 ಲಕ್ನೋ: ಪ್ರಧಾನ ಮಂತಿ ಆವಾಸ್ ಯೋಜನೆಯ (PMAY) ಅಡಿಯಲ್ಲಿ ಹಣವನ್ನು (Money) ಪಡೆದ ನಾಲ್ವರು ವಿವಾಹಿತ ಮಹಿಳೆಯರು (Women) ತಮ್ಮ ಪತಿಯರನ್ನು ಬಿಟ್ಟು ಪ್ರೇಮಿಗಳೊಂದಿಗೆ (Lovers) ಓಡಿಹೋಗಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ.

ಪಿಎಂಎವೈ ಯೋಜನೆ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾಗಿದ್ದು, ಇದು ಬಡವರಿಗೆ ನಗರ ವಸತಿ ಕೊರತೆಯನ್ನು ಪರಿಹರಿಸುವ ಗುರಿಯನ್ನು ಹೊಂದಿದೆ. ಆರ್ಥಿಕವಾಗಿ ದುರ್ಬಲರಾದವರು, ಕಡಿಮೆ ಹಾಗೂ ಮಧ್ಯಮ ಆದಾಯದ ಗುಂಪುಗಳಿಗೆ ಸೇರಿದವರಿಗೆ ಈ ಯೋಜನೆ ನಗದು ರೂಪದಲ್ಲಿ ಸಹಾಯ ಮಾಡುತ್ತದೆ. ಇದನ್ನು ಬಳಸಿಕೊಂಡು ಜನರು ಮನೆಗಳನ್ನು ಹೊಂದಬಹುದಾಗಿದೆ.

ಪಿಎಂಎವೈ ಅಡಿಯಲ್ಲಿ ಕುಟುಂಬದ ಒಬ್ಬ ಮಹಿಳಾ ಸದಸ್ಯೆ ಮನೆಯ ಮಾಲಕಿ ಅಥವಾ ಸಹ-ಮಾಲಕಿಯಾಗಿರುವುದು ಕಡ್ಡಾಯವಾಗಿದೆ. ವರದಿಗಳ ಪ್ರಕಾರ ಈ ಯೋಜನೆಯ ಫಲಾನುಭವಿಗಳಾದ ನಾಲ್ವರು ಮಹಿಳೆಯರು ತಮ್ಮ ಖಾತೆಗೆ 50,000 ರೂ. ಅನುದಾನ ಬಂದ ತಕ್ಷಣವೇ ತಮ್ಮ ಪತಿಯರನ್ನು ತೊರೆದು ಓಡಿ ಹೋಗಿದ್ದಾರೆ.

ಈ ಘಟನೆಯ ಪರಿಣಾಮವಾಗಿ ಮಹಿಳೆಯರ ಗಂಡಂದಿರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಒಂದೆಡೆ ಮನೆಯ ನಿರ್ಮಾಣದ ಕಾಮಗಾರಿ ಇನ್ನೂ ಪ್ರಾರಂಭವಾಗದ ಕಾರಣ ಜಿಲ್ಲಾ ನಗರಾಭಿವೃದ್ಧಿ ಸಂಸ್ಥೆ (DUDA) ಎಚ್ಚರಿಕೆಯನ್ನು ನೀಡುವ ಭೀತಿಯಲ್ಲಿದ್ದರೆ, ಇನ್ನೊಂದೆಡೆ ತಮ್ಮ ಪತ್ನಿಯರ ಖಾತೆಗಳಿಗೆ ಮುಂದಿನ ಕಂತಿನ ಹಣ ವರ್ಗಾವಣೆಯಾಗುವ ಆತಂಕದಲ್ಲಿದ್ದಾರೆ.

ಇದೀಗ ಗೊಂದಲದಲ್ಲಿರುವ ಪತಿಯರು ಏನು ಮಾಡಬೇಕೆಂದು ತೋಚದೇ ಓಡಿ ಹೋಗಿರುವ ಪತ್ನಿಯರ ಖಾತೆಗೆ ವರ್ಗಾವಣೆಯಾಗಬಹುದಾದ ಮುಂದಿನ ಕಂತನ್ನು ಕಳುಹಿಸದಂತೆ ಡಿಯುಡಿಎಯ ಯೋಜನಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರು ಚಿತ್ರೋತ್ಸವಕ್ಕೆ ರೂ. 4.49 ಕೋಟಿ ಮೀಸಲು : ಆರ್.ಅಶೋಕ್

ನಗರ ಪಂಚಾಯಿತಿ ಬೆಲ್ಹಾರ, ಬಂಕಿ, ಜೈದ್‌ಪುರ ಹಾಗೂ ಸಿದೌರ್‌ನ ನಾಲ್ವರು ಮಹಿಳೆಯರು ಯೋಜನೆಯ ಮೊದಲ ಕಂತಿನ ಹಣವನ್ನು ಪಡೆದಿದ್ದು, ಬಳಿಕ ತಮ್ಮ ಪ್ರೇಮಿಗಳೊಂದಿಗೆ ಓಡಿಹೋಗಿದ್ದಾರೆ. ಫಲಾನುಭವಿಗಳ ಮನೆಗಳ ನಿರ್ಮಾಣ ಕಾಮಗಾರಿ ಆರಂಭವಾಗದೇ ಹೋಗಿರುವ ಹಿನ್ನೆಲೆ ಈ ವಿಚಿತ್ರ ಪ್ರಕರಣ ಅಧಿಕಾರಿಗಳ ಗಮನಕ್ಕೆ ಬಂದಿದೆ.

ಕುಟುಂಬಗಳಿಗೆ ಹಣ ವರ್ಗಾವಣೆಯಾಗಿದ್ದರೂ ಮನೆ ನಿರ್ಮಾಣ ಇನ್ನೂ ಪ್ರಾರಂಭವಾಗಿಲ್ಲ ಎಂಬ ಕಾರಣಕ್ಕೆ ದುಡಾದ ಯೋಜನಾಧಿಕಾರಿ ಸೌರಭ್ ತ್ರಿಪಾಠಿ ನೋಟಿಸ್ ಕಳುಹಿಸಿ ತಕ್ಷಣವೇ ಮನೆ ನಿರ್ಮಾಣ ಕಾಮಗಾರಿ ಪ್ರಾರಂಭಿಸುವಂತೆ ಆದೇಶ ನೀಡಿದ್ದರು. ಕೊನೆಗೆ ಓಡಿಹೋದ ಮಹಿಳೆಯರ ಪತಿಯರು ಸರ್ಕಾರಿ ಕಚೇರಿಗೆ ತೆರಳಿ ನಡೆದಿರುವ ಘಟನೆಯನ್ನು ವಿವರಿಸಿದ್ದಾರೆ ಹಾಗೂ 2ನೇ ಕಂತು ಜಮಾ ಮಾಡದಂತೆ ಕೇಳಿಕೊಂಡಿದ್ದಾರೆ.

ಇದೀಗ ಓಡಿಹೋಗಿರುವ ಮಹಿಳೆಯರಿಂದ ಹಣವನ್ನು ವಸೂಲಿ ಮಾಡುವುದು ಹೇಗೆ ಎಂದು ಜಿಲ್ಲಾಡಳಿತದ ಅಧಿಕಾರಿಗಳು ತಲೆಕೆಡಿಸಿಕೊಂಡಿದ್ದಾರೆ. ಆದರೂ ಪ್ರತಿ ಫಲಾನುಭವಿಗಳಿಂದಲೂ ಹಣವನ್ನು ಹಿಂಪಡೆಯಲು ಇಲಾಖೆ ಪ್ರಯತ್ನಿಸುತ್ತಿದೆ ಎಂದು ತ್ರಿಪಾಠಿ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತವನ್ನೂ ಟಾರ್ಗೆಟ್‌ ಮಾಡಿದೆ ಚೀನಾದ ಬೇಹುಗಾರಿಕಾ ಬಲೂನ್‌

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028723 0 0 0
<![CDATA[ಅಕ್ಷಯ್ ಕುಮಾರ್ ಜೊತೆಗಿನ ನಿಶ್ಚಿತಾರ್ಥ ಮುರಿದ ಬಗ್ಗೆ ಅಸಲಿ ಕಾರಣ ತಿಳಿಸಿದ `ಕೆಜಿಎಫ್ 2' ನಟಿ]]> https://publictv.in/raveena-tandon-on-broken-engagement-to-akshay-kumar-still-stuck-to-my-head-dont-know-why/ Wed, 08 Feb 2023 13:20:06 +0000 https://publictv.in/?p=1028726 ಬಾಲಿವುಡ್‌ನ (Bollywood) 90ರ ದಶಕದಲ್ಲಿ ತೆರೆಮೇಲೆ ಅಕ್ಷಯ್ ಕುಮಾರ್- ರವೀನಾ ಟಂಡನ್ (Raveena Tandon) ಜೋಡಿ ಕಮಾಲ್ ಮಾಡಿದ್ದರು. ತೆರೆಯ ಮೇಲೆ ಮಾತ್ರವಲ್ಲ ತೆರೆ ಹಿಂದೆ ಕೂಡ ಇಬ್ಬರೂ ಪ್ರೀತಿಸುತ್ತಿದ್ದರು. ಇಬ್ಬರ ಲವ್ವಿ-ಡವ್ವಿ ಮದುವೆ ಹಂತದವೆರೆಗೂ ಬಂದು ಮುರಿದು ಬಿದ್ದಿತ್ತು. ಇದೀಗ ಈ ಬಗ್ಗೆ `ಕೆಜಿಎಫ್ 2' (KGF 2) ನಟಿ ರವೀನಾ ಮೌನ ಮುರಿದ್ದಾರೆ.

1994ರಲ್ಲಿ `ಮೊಹ್ರಾ' ಎಂಬ ಸಿನಿಮಾದಲ್ಲಿ ಅಕ್ಷಯ್ ಕುಮಾರ್ (Akshay Kumar) ಮತ್ತು ರವೀನಾ ಜೋಡಿಯಾಗಿ ನಟಿಸಿದ್ದರು. ಚಿತ್ರದಲ್ಲಿ `ಟಿಪ್ ಟಿಪ್ ಬರ್ಸಾ ಪಾನಿ' ಹಾಡು ಅಂದು ಪಡ್ಡೆಹುಡುಗರ ನಿದ್ದೆಗೆಡಿಸಿತ್ತು. ಈ ಜೋಡಿಯ ಕೆಮಿಸ್ಟ್ರಿಗೆ ಸಿನಿಪ್ರೇಕ್ಷಕರು ಫಿದಾ ಆಗಿದ್ದರು. ಇಬ್ಬರಿಗೂ ಒಂದೊಳ್ಳೆ ಜನಪ್ರಿಯತೆ ಕೂಡ ಈ ಸಿನಿಮಾ ತಂದುಕೊಟ್ಟಿತ್ತು. ತೆರೆಹಿಂದೆ ಸತಿ-ಪತಿಗಳಾಗಿ ಹೊಸ ಬಾಳಿಗೆ ಕಾಲಿಡಲು ಎಲ್ಲಾ ತಯಾರಿಯಾಗಿತ್ತು. ಹಲವು ಡೇಟಿಂಗ್‌ಗೆ ಮದುವೆಯೆಂಬ ಮುದ್ರೆ ಒತ್ತಲು ರೆಡಿಯಾಗಿದ್ದರು. ಆದರೆ ವೈಯಕ್ತಿಕ ಕಾರಣಗಳಿಂದ ಈ ಸಂಬಂಧಕ್ಕೆ ಬ್ರೇಕ್ ಬಿದ್ದಿತ್ತು.

ಈಗ ಅಕ್ಷಯ್ ಜೊತೆಗಿನ ನಿಶ್ಚಿತಾರ್ಥ ಬ್ರೇಕಪ್ (Breakup) ಈ ಬಗ್ಗೆ ರವೀನಾ ಮಾತನಾಡಿದ್ದಾರೆ. ಎಲ್ಲರೂ ಮುಂದೆ ಸಾಗಿದ್ದಾರೆ ಆದರೆ ಜನರು ಮಾತ್ರ ಇನ್ನೂ ಮುರಿದ ನಿಶ್ಚಿತಾರ್ಥದ (Engagement) ಬಗ್ಗೆಯೇ ಯಾಕೆ ಮಾತನಾಡುತ್ತಾರೆ ಎಂದು ಪ್ರಶ್ನೆ ಮಾಡಿದ್ದಾರೆ. ಆ ಸಮಯದಲ್ಲಿ ಬ್ರೇಕಪ್‌ನಿಂದ ಹೊರಬರಲು ತನಗೆ ಸಾಧ್ಯವಾಗಿರಲಿಲ್ಲ ಎಂದು ಹೇಳಿದ್ದಾರೆ. ಒಮ್ಮೆ ನಾನು ಅವರ ಜೀವನದಿಂದ ಹೊರಬಂದ ಬಳಿಕ ಮತ್ತೊಬ್ಬರ ಜೊತೆ ಡೇಟಿಂಗ್ ಮಾಡುತ್ತಿದ್ದೆ. ಅವರು ಕೂಡ ಆಗಲೇ ಬೇರೆ ಯುವತಿ ಜೊತೆ ಡೇಟಿಂಗ್ ಮಾಡುತ್ತಿದ್ದರು. ಹಾಗಿದ್ದ ಮೇಲೆ ಅಸೂಯೆ ಎಲ್ಲಿಂದ ಬರುತ್ತೆ ಎಂದು ರವೀನಾ ಮಾತನಾಡಿದ್ದಾರೆ. ಇದನ್ನೂ ಓದಿ: ಹೊಸ ಕಥೆ ಇದ್ದರೆ ಜನ ಒಪ್ಪಿಕೊಳ್ತಾರೆ, `ಕಾಂತಾರ’ ಸಕ್ಸಸ್ ಬಗ್ಗೆ ಕಿಚ್ಚನ ಮಾತು

ನಾವು `ಮೊಹ್ರಾ' ಸಮಯದಲ್ಲಿ ಹಿಟ್ ಪೇರ್ ಆಗಿದ್ದೆವು. ಈಗಲೂ ನಾವು ಭೇಟಿಯಾಗುತ್ತೇವೆ. ಮಾತನಾಡುತ್ತೇವೆ. ನಾವು ಮುಂದೆ ಸಾಗಿದ್ದೇವೆ. ಅನೇಕರು ವಿಚ್ಛೇದನ ಪಡೆದಿದ್ದಾರೆ ಅವರೂ ಮೂವ್ ಆನ್ ಆಗಿದ್ದಾರೆ. ಅದೇನು ದೊಡ್ಡ ವಿಷಯವಲ್ಲ ಎಂದು ಹೇಳಿದ್ದಾರೆ.

ಇನ್ನೂ ಅಕ್ಷಯ್ ಕುಮಾರ್ (Akshay Kumar) ಅವರು ಟ್ವಿಂಕಲ್ ಖನ್ನಾ (Twinkle Khanna) ಜೊತೆ ವೈವಾಹಿಕ ಬದುಕಿನಲ್ಲಿ ಖುಷಿಯಾಗಿದ್ದಾರೆ. ಇಬ್ಬರೂ ಮಕ್ಕಳು ಕೂಡ ಇದ್ದಾರೆ. ನಟಿ ರವೀನಾ ಅವರು ಉದ್ಯಮಿ ಅನಿಲ್ ಥಡಾನಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇಬ್ಬರು ಮುದ್ದಾದ ಮಕ್ಕಳು ಕೂಡ ಇದ್ದಾರೆ. ಸಂತೋಷದಿಂದ ಜೀವನ ಸಾಗಿಸುತ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028726 0 0 0
<![CDATA[ಸಂಜಯ್ ರಾವತ್‌ಗೆ ಬೆಳಗಾವಿ ಕೋರ್ಟ್‌ನಿಂದ ಜಾಮೀನು ಮಂಜೂರು]]> https://publictv.in/sanjay-raut-granted-bail-by-belagavi-court/ Wed, 08 Feb 2023 12:44:16 +0000 https://publictv.in/?p=1028728 ಬೆಳಗಾವಿ: ಶಿವಸೇನೆ ವಕ್ತಾರ, ರಾಜ್ಯಸಭಾ ಸದಸ್ಯ ಸಂಜಯ್ ರಾವತ್ (Sanjay Raut) ಸೇರಿದಂತೆ ಇಬ್ಬರಿಗೆ ಬೆಳಗಾವಿಯ ಜಿಲ್ಲಾ ಮತ್ತು ಪ್ರಧಾನ ಸತ್ರ ನ್ಯಾಯಾಲಯದಿಂದ (Belagavi Court) ನಿರೀಕ್ಷಣಾ ಜಾಮೀನು (Bail) ಮಂಜೂರಾಗಿದಾಗಿದೆ.

50 ಸಾವಿರ ರೂ. ಬಾಂಡ್ ನಿಗದಿತ ಸಮಯದಲ್ಲಿ ಕೋರ್ಟ್‌ಗೆ ಹಾಜರಾಗಬೇಕೆಂದು ಕೋರ್ಟ್ ಷರತ್ತು ವಿಧಿಸಿದೆ.

ನಗರದಲ್ಲಿ 2018ರ ಮೇ 12 ರಂದು ನಡೆದಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಸಂಜಯ್ ರಾವತ್ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಪ್ರಚೋದನಾತ್ಮಕ ಭಾಷಣ ಮಾಡಿರುವ ಆರೋಪ ಇತ್ತು. ಈ ಸಂಬಂಧ ಟಿಳಕವಾಡಿ ಠಾಣೆಯಲ್ಲಿ ಚುನಾವಣೆ ಆಯೋಗದ ಅಧಿಕಾರಿಗಳು ದೂರು ದಾಖಲಿಸಿದ್ದರು. ಇದನ್ನೂ ಓದಿ: ಮತ್ತೆ ರಮೇಶ್ ಜಾರಕಿಹೊಳಿ ದೆಹಲಿಗೆ ದಂಡಯಾತ್ರೆ – ಸಿಬಿಐ ತನಿಖೆಗೆ ತೀವ್ರ ಒತ್ತಾಯ

2 ತಿಂಗಳ ಹಿಂದಷ್ಟೇ ಸಂಜಯ್ ರಾವತ್‌ಗೆ ಬೆಳಗಾವಿಯ 4ನೇ ಜೆಎಂಎಫ್‌ಸಿ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು. ಡಿಸೆಂಬರ್ 1ಕ್ಕೆ ಕೋರ್ಟ್‌ಗೆ ಹಾಜರಾಗಿ ಸಂಜಯ್ ರಾವತ್ ಪರ ವಕೀಲರು ಸಮಯ ಕೇಳಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028728 0 0 0
<![CDATA[ಯುಪಿಎ ಅವಧಿಯದ್ದು ಭ್ರಷ್ಟಾಚಾರದ ದಶಕ, ನಮ್ಮದು ಭಾರತದ ದಶಕ: ನರೇಂದ್ರ ಮೋದಿ]]> https://publictv.in/upa-rule-will-be-known-as-lost-decade-were-now-in-indias-decade-pm-narendra-modi/ Wed, 08 Feb 2023 13:23:34 +0000 https://publictv.in/?p=1028733 - 2004-2014ರ ಅವಧಿ ಬರೀ ಹಗರಣಗಳಿಂದಲೇ ತುಂಬಿತ್ತು - ವಿಪಕ್ಷಗಳನ್ನು ಇಡಿ ಒಂದಾಗಿಸುತ್ತಿದೆ

ನವದೆಹಲಿ: ಯುಪಿಎ ಆಳ್ವಿಕೆಯ 10 ವರ್ಷದಲ್ಲಿ ಹಣದುಬ್ಬರ ಡಬಲ್ ಡಿಜಿಟ್‍ನಲ್ಲಿತ್ತು. ದೇಶದ ಸ್ವಾತಂತ್ರ್ಯೋತ್ತರ ಇತಿಹಾಸದಲ್ಲಿಯೇ 2004-2014ರ ಅವಧಿ ಬರೀ ಹಗರಣಗಳಿಂದಲೇ (Corruption) ತುಂಬಿತ್ತು. ಆ 10 ವರ್ಷಗಳಲ್ಲಿ ದೇಶದ ವಿವಿಧೆಡೆ ಭಯೋತ್ಪಾದಕ ದಾಳಿಗಳು ನಡೆದಿದ್ದವು. ಆದರೆ ನಮ್ಮ ಅವಧಿ ಭಾರತದ (India) ದಶಕವಾಗಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಭಾರತ ಈಗ ಬೆಳವಣಿಗೆಯಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಂಗಳವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಮೇಲೆ ರಾಹುಲ್ ಗಾಂಧಿ (Rahul Gandhi) ಭಾಷಣ ಮಾಡುವಾಗ ಮೋದಿ-ಅದಾನಿ (Midi -Adani) ಸಂಬಂಧವನ್ನು ಪ್ರಶ್ನಿಸಿ ಹಲವು ಪ್ರಶ್ನೆ ಕೇಳಿದ್ದರು. ಇದಕ್ಕೆ ನಿರೀಕ್ಷೆಯಂತೆಯೇ ಪ್ರಧಾನಿ ಮೋದಿ ಸಂಸತ್ ಸಾಕ್ಷಿಯಾಗಿ, ವ್ಯಂಗ್ಯಭರಿತವಾಗಿ ತಿರುಗೇಟು ನೀಡಿದ್ದಾರೆ.

ಕೆಲವರಿಗೆ ನನ್ನ ಟೀಕಿಸುವುದರಿಂದ ಏನೋ ಖುಷಿಯಾಗುತ್ತದೆ. ಅವರಿಗೆ ದೇಶದ ಏಳಿಗೆ ಬೇಕಿಲ್ಲ. ಆದರೆ ನಾವು ಬಡವರಿಗಾಗಿ ಕೆಲಸ ಮಾಡುತ್ತಿದ್ದೇವೆ. ನಿಮ್ಮ ಟೀಕೆ ಟಿಪ್ಪಣಿಗಳನ್ನು ಜನ ಕೇಳಿಸಿಕೊಳ್ಳಲ್ಲ ಎಂದು ರಾಹುಲ್ ಗಾಂಧಿಗೆ ಮೋದಿ ತಿರುಗೇಟು ನೀಡಿದರು.

ಯುಪಿಎ (UPA) ಅವಧಿಯ 2ಜಿ, ಕಲ್ಲಿದ್ದಲು ಕಾಮನ್‌ವೇಲ್ತ್‌ ಗೇಮ್ಸ್‌ ಹಗರಣಗಳನ್ನು ಪ್ರಸ್ತಾಪಿಸಿದ ಮೋದಿ, ಯುಪಿಎ ಆಳ್ವಿಕೆಯ 10 ವರ್ಷ ಭ್ರಷ್ಟಾಚಾರ ಶಕೆಯಾಗಿತ್ತು. ಕಾಂಗ್ರೆಸ್ (Congress) ಪರಿವಾರವಾದಿ ಪಕ್ಷ. ನಾವು ಬಂದ ಮೇಲೆ ಭ್ರಷ್ಟಾಚಾರ ಕಡಿಮೆ ಆಯ್ತು. ಕಾಂಗ್ರೆಸ್ ಪಕ್ಷದ ಕುಸಿತ ಹಾರ್ವರ್ಡ್ ವಿವಿ ಸೇರಿದಂತೆ ಜಗತ್ತಿನ ಪ್ರಸಿದ್ಧ ವಿವಿಗಳಿಗೆ ಪಾಠವಾಗಲಿದೆ ಎಂದು ರಾಹುಲ್ ಗಾಂಧಿಯ ಕಾಲೆಳೆದರು.

ರಾಹುಲ್‍ಗಾಂಧಿ ಜಮ್ಮುಕಾಶ್ಮೀರದಲ್ಲಿ ನಡೆಸಿದ ಭಾರತ್‌ ಜೋಡೋ ಯಾತ್ರೆಯನ್ನು ಪ್ರಸ್ತಾಪಿಸಿದ ಮೋದಿ, ಕಣಿವೆಯ ಉಗ್ರರಿಗೆ ಒಂಬತ್ತು ವರ್ಷದ ಹಿಂದೆ ಸವಾಲಾಕಿದ್ದನ್ನು ನೆನಪಿಸಿದರು. ಹರ್ ಘರ್ ತಿರಂಗಾ ಯೋಜನೆ ಭಾಗವಾಗಿ ಕಾಶ್ಮೀರದ ಮನೆ ಮನೆಗಳ ಮೇಲೆ ತಿರಂಗಾ ಹಾರುವಂತೆ ಮಾಡಿದೆವು ಎಂದರು. 40 ಕೋಟಿ ಭಾರತೀಯರು ನನ್ನ ರಕ್ಷ ಕವಚ ಎಂದು ಮೋದಿ ಹೇಳುತ್ತಿದ್ದಂತೆ, ಬಿಜೆಪಿ ಸಂಸದರು ಮೇಜು ಕುಟ್ಟಿ ಸ್ವಾಗತಿಸಿದರು.

ಮೋದಿ ಮಾತುಗಳು: ದೇಶದ ಉಜ್ವಲ ಭವಿಷ್ಯಕ್ಕಾಗಿಯೇ ಮೋದಿ ಮೇಲೆ ಜನ ವಿಶ್ವಾಸ ಇಟ್ಟಿದ್ದಾರೆ. ಅವರ ನಂಬಿಕೆಯೇ ನಮ್ಮ ರಕ್ಷಾ ಕವಚ. ವಿಪಕ್ಷಗಳ ಸುಳ್ಳು ಆರೋಪಗಳನ್ನು ಜನ ನಂಬುವುದಿಲ್ಲ. ಸರ್ಕಾರದ ಯೋಜನೆಗಳಿಂದ ಅನುಕೂಲ ಪಡೆಯುತ್ತಿರುವ ಜನಕ್ಕೆ ಸತ್ಯ ಏನೆಂದು ಗೊತ್ತು. 2030ರ ದಶಕ ಭಾರತದ ದಶಕವಾಗಲಿದೆ. ನನ್ನ ಜೀವನ ಈ ದೇಶಕ್ಕೆ ಮುಡಿಪು.

ಕಳೆದ 9 ವರ್ಷಗಳಿಂದ ವಿಪಕ್ಷಗಳು ಹಿಂದೆ ಮುಂದೆ ನೋಡದೇ ಬರೀ ಆರೋಪಗಳನ್ನೇ ಮಾಡುತ್ತಿವೆ. ಆರ್‌ಬಿಐ, ಚುನಾವಣಾ ಆಯೋಗ, ಭಾರತೀಯ ಸೇನೆ ಮೇಲೆ ಇಷ್ಟ ಬಂದಂತೆ ಆರೋಪ ಮಾಡಲಾಗುತ್ತಿದೆ. ಧನಾತ್ಮಕ ವಿಮರ್ಷೆಗಳನ್ನು ಸ್ವಾಗತಿಸುತ್ತೇವೆ. ಈಗ ವಿಪಕ್ಷ ನಾಯಕರು ಒಗ್ಗೂಡುತ್ತಿರುವುದು ದೇಶಕ್ಕಾಗಿ ಅಲ್ಲ. ಜಾರಿ ನಿರ್ದೇಶನಾಲಯದ ಕಾರಣದಿಂದಲೇ ಒಂದಾಗುತ್ತಿದ್ದಾರೆ. ವಿಪಕ್ಷಗಳನ್ನು ಇಡಿ ಒಗ್ಗೂಡಿಸುತ್ತಿದೆ.

ಈಗ ಕಾಶ್ಮೀರಕ್ಕೆ ಎಲ್ಲರೂ ಹೋಗಿ ಬರುತ್ತಿದ್ದಾರೆ. ಈ ಹಿಂದೆ ಲಾಲ್‍ಚೌಕ್‍ನಲ್ಲಿ ತಿರಂಗಾ ಹಾರಿಸುವುದು ಕನಸಾಗಿತ್ತು. ಧಮ್ ಇದ್ದರೆ ತಿರಂಗಾ ಹಾರಿಸಿ ಎಂದು ಉಗ್ರರು ಸವಾಲ್ ಹಾಕುತ್ತಿದ್ದರು. ನಮ್ಮ ಸರ್ಕಾರ ಆ ಪರಿಸ್ಥಿತಿಯನ್ನು ಬದಲಾಯಿಸಿದೆ. ಲಾಲ್‍ಚೌಕ್‍ನಲ್ಲಿ ನಿರ್ಭಿಡೆಯಿಂದ ಧ್ವಜ ಹಾರಿಸುತ್ತಿದ್ದೇವೆ. ಈ ಹಿಂದೆ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಉಗ್ರರು ದಾಳಿ ನಡೆಸುತ್ತಿದ್ದರು.

 

ಇಡೀ ವಿಶ್ವವೇ ಈಗ ಭಾರತದತ್ತ ಆಶಾ ಭಾವನೆಯಿಂದ ನೋಡುತ್ತಿವೆ. ಕೊರೊನಾ ಸಂದರ್ಭದಲ್ಲಿ ಮೇಡ್ ಇನ್ ಇಂಡಿಯಾ ಲಸಿಕೆ ತಯಾರಿಸಿ ಜನರಿಗೆ ಉಚಿತವಾಗಿ ನೀಡಲಾಯಿತು. 150ಕ್ಕೂ ಅಧಿಕ ದೇಶಗಳಿಗೆ ವ್ಯಾಕ್ಸಿನ್ ಹಾಗೂ ಔಷಧಿ ಕಳುಹಿಸಿದ್ದೇವೆ. ಇದರಿಂದ ಭಾರತದ ಗೌರವ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿದೆ. ಈ ಹಿಂದೆ ಸಣ್ಣ ಸಣ್ಣ ತಂತ್ರಜ್ಞಾನಕ್ಕೆ ದೇಶ ಪರದಾಡುತ್ತಿತ್ತು. ಇಂದು ಭಾರತದಲ್ಲಿ ತಂತ್ರಜ್ಞಾನವಿದ್ದು ಒಂದು ಕಡೆ ವ್ಯಾಕ್ಸಿನ್ ಹಾಕಿಸಿದರೆ ಮತ್ತೊಂದು ಕಡೆ ಮೊಬೈಲ್ ನಲ್ಲಿ ಅದರ ಪ್ರಮಾಣ ಪತ್ರ ಲಭಿಸುತ್ತಿತ್ತು.

ಭಾರತದಲ್ಲಿ 90,000 ಸ್ಟಾರ್ಟ್ ಅಪ್ ಗಳಿದ್ದು, ಕಡಿಮೆ ಸಮಯದಲ್ಲಿ 108 ಯೂನಿಕಾರ್ನ್‌ಗಳು ಬೆಳೆದಿವೆ. ಹಲವು ಸವಾಲುಗಳ ನಡುವೆ ದೊಡ್ಡ ಪ್ರಮಾಣದಲ್ಲಿ ಬೆಳೆದಿವೆ. ಮೊಬೈಲ್ ಬಳಕೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಎನರ್ಜಿ ಬಳಕೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಮರು ಬಳಕೆ ಶಕ್ತಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಭಾರತ ಬೆಳೆದಿದೆ. ಉನ್ನತ ಶಿಕ್ಷಣದಲ್ಲಿ ವಿದ್ಯಾರ್ಥಿಗಳು ಸಂಖ್ಯೆ ನಾಲ್ಕು ಕೋಟಿ ಹೆಚ್ಚಿದ್ದು, ಕ್ರೀಡೆಯಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಮೊಬೈಲ್‌ ಡೇಟಾ ದರ ಕಡಿಮೆಯಾಗಿದೆ. ಸ್ಥಿರ ಸರ್ಕಾರದಿಂದ ಮಾತ್ರ ರಾಷ್ಟ್ರ ಹಿತಕ್ಕಾಗಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028733 0 0 0
<![CDATA[ಹಾಸನದ ಜೆಡಿಎಸ್ ಸಿಂಹಾಸನ - ಬಗೆಹರಿಯದ ಕುಟುಂಬದೊಳಗಿನ ಕದನ]]> https://publictv.in/jds-throne-of-hassan-an-unresolved-intra-family-battle/ Wed, 08 Feb 2023 13:42:13 +0000 https://publictv.in/?p=1028741 ಬೆಂಗಳೂರು: ಅವರೊಂದು ನಿರ್ಧಾರ ಮಾಡಲಿ, ನಾವು ಎರಡು ನಿರ್ಧಾರ ಮಾಡುತ್ತೇವೆ. ಇದು ರೇವಣ್ಣ ಕುಟುಂಬದ ಹೊಸ ಸೂತ್ರನಾ? ಎಂಬ ಚರ್ಚೆ ನಡೆಯುತ್ತಿದೆ. ಹಾಸನ, ಅರಕಲಗೂಡು (Arakalagudu) ಟಿಕೆಟ್ ಯಾರಿಗೆ ಎಂದು ನಿರ್ಧಾರ ಮಾಡುವುದು ರೇವಣ್ಣನಾ (HD Revanna)? ಅರಸೀಕೆರೆ (Arsikere) ಟಿಕೆಟ್ ಯಾರಿಗೆ ಎಂದು ನಿರ್ಧಾರ ಮಾಡೋದು ಮಾಜಿ ಸಿಎಂ ಕುಮಾರಸ್ವಾಮಿನಾ (HD Kumaraswamy) ಎಂಬ ಕುತೂಹಲ ಗರಿಗೆದರಿದೆ.

ಹೆಚ್‌ಡಿಕೆಯ ಬ್ರಾಹ್ಮಣ ಸಿಎಂ ಬಾಂಬ್ ಕಿಡಿಯಲ್ಲೂ ಹಾಸನ ಸಿಂಹಾಸನ ಕದನ ಒಳಗೊಳಗೆ ಕೊತಕೊತ ಕುದಿಯುತ್ತಿದೆ. ಅರಕಲಗೂಡು ಕ್ಷೇತ್ರದಲ್ಲಿ ಎ.ಮಂಜುಗೆ ಟಿಕೆಟ್ ಕೊಡಲು ರೇವಣ್ಣ ಪುತ್ರರು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ನಮ್ಮ ಮೇಲೆ ಕೇಸ್ ಹಾಕಿ ಹಾದಿ ಬೀದಿಯಲ್ಲಿ ಕೆಟ್ಟದಾಗಿ ಮಾತನಾಡಿದವರಿಗೆ ಟಿಕೆಟ್ ಬೇಡ, ಕುಮಾರಸ್ವಾಮಿ ಅವರು ಎರಡು ವಿಚಾರದಲ್ಲೂ ಆತುರವಾಗಿ ಮಾಧ್ಯಮಗಳಲ್ಲಿ ಘೋಷಣೆ ಮಾಡಿದ್ದಾರೆ. ಕುಟುಂಬದೊಳಗೆ ಕುಳಿತು ಚರ್ಚೆ ಮಾಡಿ ಆನಂತರ ಹೆಚ್‌ಡಿಕೆ ಮಾತನಾಡಬೇಕಿತ್ತು ಎಂಬುದು ರೇವಣ್ಣ ಪುತ್ರರ ಅಸಮಾಧಾನ ಎನ್ನಲಾಗಿದೆ. ಇದನ್ನೂ ಓದಿ: ಯುಪಿಎ ಅವಧಿಯದ್ದು ಭ್ರಷ್ಟಾಚಾರದ ದಶಕ, ನಮ್ಮದು ಭಾರತದ ದಶಕ: ನರೇಂದ್ರ ಮೋದಿ

ಈ ನಡುವೆ ಹಾಸನ (Hassan) ಸ್ಪರ್ಧೆ ವಿಚಾರದಲ್ಲೂ ಭವಾನಿ ರೇವಣ್ಣ ಸ್ಪರ್ಧೆ ಅನಿವಾರ್ಯತೆ ಇಲ್ಲ ಎಂದು ಹೆಚ್‌ಡಿಕೆ ಎಂದಿದ್ದರು. ಅರಕಲಗೂಡು ಕ್ಷೇತ್ರದಿಂದ ಎ.ಮಂಜುಗೆ ಟಿಕೆಟ್ ಕೊಡುತ್ತೇವೆ ಎಂದು ಘೋಷಿಸಿದ್ದರು. ಈ ಎರಡು ಘೋಷಣೆಗಳ ಬಗ್ಗೆ ರೇವಣ್ಣ ಕುಟುಂಬದಲ್ಲಿ ಆಂತರಿಕ ಅಸಮಾಧಾನ ಇದೆ ಎನ್ನಲಾಗುತ್ತಿದೆ. ಹೀಗಾಗಿ ಎರಡು ಕ್ಷೇತ್ರಗಳ ನಿರ್ಧಾರವನ್ನು ರೇವಣ್ಣ ಅವರೇ ಮಾಡಲಿ ಎಂಬ ಒತ್ತಡ, ಅರಸೀಕೆರೆ ವಿಚಾರದಲ್ಲಿ ಕುಮಾರಸ್ವಾಮಿ ಬೇಕಾದರೆ ನಿರ್ಧಾರ ಮಾಡಿಕೊಳ್ಳಲಿ ಎಂಬ ಸೂತ್ರ ಮುಂದಿಟ್ಟಿದ್ದಾರೆ ಎನ್ನಲಾಗುತ್ತಿದೆ.

ಹೀಗಾದರೆ ಹಾಸನ ಜಿಲ್ಲೆಯ ಜೆಡಿಎಸ್ ಟಿಕೆಟ್ ಗೊಂದಲ ಅಧಿವೇಶನಕ್ಕೂ ಮುನ್ನ ಬಗೆಹರಿಯುತ್ತಾ? ಯಾರ ಸೂತ್ರಕ್ಕೆ ಜಯ ಸಿಗುತ್ತದೆ? ಎಂಬುದಕ್ಕೆ ಈ ತಿಂಗಳ ಅಂತ್ಯದಲ್ಲಿ ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ. ಇದನ್ನೂ ಓದಿ: ಹೆಚ್‌ಡಿಕೆ ಜಾತಿ ಅಸ್ತ್ರಗಳಿಗೆ ಸಾಮ್ರಾಟ್ ಸಾಫ್ಟ್ ರಾಗ – ಅಶೋಕ್ ನಡೆಗೆ ಪಕ್ಷದಲ್ಲೇ ಆಕ್ಷೇಪ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028741 0 0 0
<![CDATA[ಮುಂಬೈನಲ್ಲಿ ಐಷಾರಾಮಿ ಮನೆ ಖರೀದಿಸಿದ ನಟಿ ಸಮಂತಾ]]> https://publictv.in/actress-samantha-ruth-prabhu-reportedly-buys-new-3-bedroom-apartment-in-mumbai/ Wed, 08 Feb 2023 13:47:46 +0000 https://publictv.in/?p=1028742 ಕ್ಷಿಣ ಭಾರತದ ನಟಿ ಸಮಂತಾ (Actress Samantha) ಅನಾರೋಗ್ಯದಿಂದ ಕೊಂಚ ಚೇತರಿಸಿಕೊಂಡಿದ್ದಾರೆ. ಮತ್ತೆ ಸಿನಿಮಾಗಳಲ್ಲಿ ನಟಿಸುವತ್ತ ಬ್ಯುಸಿಯಾಗಿದ್ದಾರೆ. ಸದ್ಯ ಬಾಲಿವುಡ್‌ನಿಂದ ಬಂಪರ್ ಆಫರ್ ಬರುತ್ತಿರುವ ಬೆನ್ನಲ್ಲೇ ಸಮಂತಾ ಮುಂಬೈನಲ್ಲಿ 3 ಬೆಡ್‌ರೂಮ್ ಮನೆ ಖರೀದಿಸಿದ್ದಾರೆ. ಇದನ್ನೂ ಓದಿ: ಅಕ್ಷಯ್ ಕುಮಾರ್ ಜೊತೆಗಿನ ನಿಶ್ಚಿತಾರ್ಥ ಮುರಿದ ಬಗ್ಗೆ ಅಸಲಿ ಕಾರಣ ತಿಳಿಸಿದ `ಕೆಜಿಎಫ್ 2′ ನಟಿ

ಸಮಂತಾ ಬಾಳಲ್ಲಿ ಇತ್ತೀಚಿಗೆ ಸಾಕಷ್ಟು ಸಂಕಷ್ಟಗಳನ್ನ ಎದುರಿಸುತ್ತಲೇ ಬಂದಿದ್ದಾರೆ. ಯಾವುದಕ್ಕೂ ಕುಗ್ಗದೇ ಸ್ಟ್ರಾಂಗ್ ಆಗಿ ನಟಿ ಕಮ್ ಬ್ಯಾಕ್ ಆಗಿದ್ದಾರೆ. ಸೌತ್ ಸಿನಿಮಾಗಳ ಜೊತೆ ಹಿಂದಿ ಸಿನಿಮಾಗಳಲ್ಲೂ ನಟಿಸಲು ಸಮಂತಾಗೆ ಬುಲಾವ್ ಬರುತ್ತಿದೆ.

ಸದ್ಯ ಬಾಲಿವುಡ್‌ನ (Bollywood) ವರುಣ್‌ ಧವನ್‌ ಜೊತೆಗಿನ ʻಸಿಟಾಡೆಲ್ʼ (Citadel) ವೆಬ್ ಸರಣಿಯಲ್ಲಿ ಸಮಂತಾ ಕಾಣಿಸಿಕೊಳ್ತಿದ್ದಾರೆ. ಹಿಂದಿ ಸಿನಿಮಾಗಳಿಗೆ ನಟಿಸಲು ಬೇಡಿಕೆ ಹೆಚ್ಚಾಗಿರುವ ಕಾರಣ ವಾಸಿಸಲು ಸ್ವಂತ ಮನೆ ಖರೀದಿಸಿದ್ದಾರೆ. 3 ಬೆಡ್‌ರೂಮ್ ಇರುವ ಐಷಾರಾಮಿ ಮನೆಯನ್ನ ನಟಿ ಖರೀದಿಸಿದ್ದಾರೆ. 15 ಕೋಟಿ ರೂಪಾಯಿ ಬೆಲೆ ಬಾಳುವ ಮನೆಯನ್ನ ಕೊಂಡುಕೊಂಡಿದ್ದಾರೆ. ಈ ಬಗ್ಗೆ ಹಿಂದಿ ಮಾಧ್ಯಮಗಳಲ್ಲಿ ವರದಿ ಆಗಿದೆ.

ಸಮಂತಾ ನಟನೆಯ `ಶಾಕುಂತಲಂ' ಸಿನಿಮಾ ಫೆ.17ರಂದು ರಿಲೀಸ್ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಇನ್ನೂ 10 ದಿನ ರಿಲೀಸ್ ಡೇಟ್ ಮುಂದಕ್ಕೆ ಹೋಗಿದೆ. ಈ ಬಗ್ಗೆ ಅಭಿಮಾನಿಗಳು ಬೇಸರ ಹೊರಹಾಕಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028742 0 0 0
<![CDATA[ಹೆಚ್‌ಡಿಕೆಗೆ ಚಕ್ರವ್ಯೂಹ, ಪುತ್ರ ನಿಖಿಲ್‌ಗೆ ಪದ್ಮವ್ಯೂಹ - ಏನಿದು ಬಿಜೆಪಿ ಗೇಮ್?]]> https://publictv.in/chakravyuha-for-hd-kumaraswamy-padmavyuha-for-son-nikhil-what-is-the-bjp-game/ Wed, 08 Feb 2023 14:15:20 +0000 https://publictv.in/?p=1028745 ಬೆಂಗಳೂರು: ಅಲ್ಲಿ ಅಪ್ಪನಿಗೆ ಚಕ್ರವ್ಯೂಹ, ಇಲ್ಲಿ ಮಗನಿಗೆ ಪದ್ಮವ್ಯೂಹ. ಇದು ಬಿಜೆಪಿಯ (BJP) ಹೊಸ ತಂತ್ರ. ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರ ಬ್ರಾಹ್ಮಣ ಬಾಣದ ಕೆಂಡಕ್ಕೆ ಬಿಜೆಪಿಯದ್ದು ಗೇಮ್ ಪ್ಲ್ಯಾನ್ ತಯಾರಾಗುತ್ತಿದೆ ಎನ್ನಲಾಗಿದೆ. ರಾಮನಗರದಲ್ಲಿ ಬಿಜೆಪಿ ಬ್ರಹ್ಮಾಸ್ತ್ರ ಸಿದ್ಧವಾಗುತ್ತಿದ್ದು, ನಾವು ಸೋತರೂ ಚಿಂತೆ ಇಲ್ಲ, ಅವರ ಮಗ ಗೆಲ್ಲಬಾರದು ಎಂದು ಬಿಜೆಪಿ ಹೊಸ ಆಟ ಶುರು ಮಾಡಿದೆ. ರಾಮನಗರದಲ್ಲಿ ಜೆಡಿಎಸ್ ಎದುರು ಒಕ್ಕಲಿಗ ಸ್ಪರ್ಧಾಳು ಪ್ರಯೋಗಕ್ಕೆ ಬಿಜೆಪಿಯಲ್ಲಿ ಒತ್ತಡ ಹೆಚ್ಚಾಗಿದೆ.

ಪದೇ ಪದೇ ಆರ್‌ಎಸ್‌ಎಸ್ ವಿರುದ್ಧ ಕೆಂಡಕಾರುತ್ತಿರುವ ಮಾಜಿ ಸಿಎಂ ಹೆಚ್‌ಡಿಕೆ ವಿರುದ್ಧ ಬಿಜೆಪಿ ಗುಂಪೊಂದು ಸಿಟ್ಟಾಗಿದೆ. ಬಿಜೆಪಿಯಲ್ಲಿ ಒಂದು ಗುಂಪು ಹೊಂದಾಣಿಕೆ ಬೇಡ, 2 ಕ್ಷೇತ್ರದಲ್ಲಿ ಕಟ್ಟಿ ಹಾಕಿ ಎಂಬ ಕೂಗು ವ್ಯಕ್ತಪಡಿಸಿದೆ ಎನ್ನಲಾಗಿದೆ. ಈಗಾಗಲೇ ಚನ್ನಪಟ್ಟಣ ಕ್ಷೇತ್ರದಲ್ಲಿ ಹೆಚ್‌ಡಿಕೆ ವಿರುದ್ಧ ಯೋಗೇಶ್ವರ್ ಪ್ರಬಲ ಸ್ಪರ್ಧಿ ಹೋರಾಟ ಆಗುತ್ತದೆ. ಆದರೆ ಪಕ್ಕದ ರಾಮನಗರ ಕ್ಷೇತ್ರದಲ್ಲೂ ಹೆಚ್‌ಡಿಕೆ ಪುತ್ರ ನಿಖಿಲ್ (Nikhil Kumaraswamy) ವಿರುದ್ಧ ಪ್ರಬಲ ಸ್ಪರ್ಧಿ ಕಣ್ಕಕಿಳಿಸಿ ಎಂಬ ಬೇಡಿಕೆ ಪಕ್ಷದ ವೇದಿಕೆಯಲ್ಲಿ ವ್ಯಕ್ತವಾಗಿದೆ. ಇದನ್ನೂ ಓದಿ: ಹಾಸನದ ಜೆಡಿಎಸ್ ಸಿಂಹಾಸನ – ಬಗೆಹರಿಯದ ಕುಟುಂಬದೊಳಗಿನ ಕದನ

 

ಈ ನಡುವೆ ಒಕ್ಕಲಿಗ ಸಮುದಾಯಕ್ಕೆ ಸೇರಿದ ಪ್ರಬಲ ನಾಯಕನೇ ಸ್ಪರ್ಧೆ ಮಾಡಲಿ, ಸೋತರೂ ಚಿಂತೆಯಿಲ್ಲ, ಹೋರಾಟ ಆಗಲಿ. ಅಲ್ಲಿ ಬಿಜೆಪಿ ಗೆಲ್ಲದಿದ್ದರೂ ಪರವಾಗಿಲ್ಲ, ಹೆಚ್‌ಡಿಕೆ ಪುತ್ರನೇ ಟಾರ್ಗೆಟ್ ಆಗಿರಲಿ, ಕಟ್ಟಿ ಹಾಕಬೇಕೆಂಬ ಕೂಗು ಜೋರಾಗಿದೆ. ಪದೇ ಪದೇ ಆರ್‌ಎಸ್‌ಎಸ್ ಬಗ್ಗೆ, ಬಿಜೆಪಿ ಬಗ್ಗೆ ಮಾತನಾಡುವಾಗ ನಾವು ಸುಮ್ಮನಿರುವುದು ಬೇಡ ಎಂಬ ಒತ್ತಡ ಇದೆ ಎನ್ನಲಾಗುತ್ತಿದೆ.

ಬಿಜೆಪಿಯೊಳಗಿನ ಕೂಗಿಗೆ ಬಿಜೆಪಿ ಹೈಕಮಾಂಡ್ ಸ್ಪಂದಿಸುತ್ತಾ? ಹೆಚ್‌ಡಿಕೆ ವಿರುದ್ಧ ರಿಯಲ್ ಪೊಲಿಟಿಕಲ್ ವಾರ್ ಏನು ಎಂಬ ಬಗ್ಗೆ ಕುತೂಹಲ ಹೆಚ್ಚಿದೆ. ಚನ್ನಪಟ್ಟಣ ಚಕ್ರವ್ಯೂಹ, ರಾಮನಗರ ಪದ್ಮವ್ಯೂಹ, ನಿಜಕ್ಕೂ ರಚನೆಯಾದರೆ ರಾಜ್ಯದ ಸ್ಟಾರ್ ವಾರ್ ಕ್ಷೇತ್ರವಾಗುವುದಂತೂ ಸತ್ಯ. ಇದನ್ನೂ ಓದಿ: ಯುಪಿಎ ಅವಧಿಯದ್ದು ಭ್ರಷ್ಟಾಚಾರದ ದಶಕ, ನಮ್ಮದು ಭಾರತದ ದಶಕ: ನರೇಂದ್ರ ಮೋದಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028745 0 0 0
<![CDATA[ಹೆಚ್‌ಡಿಕೆ ವಿರುದ್ಧ ಗುರು ಶಿಷ್ಯರ ಹಳೇ ಆಟ - ಸಿದ್ದು, ಜಮೀರ್ ಗೇಮ್ ಏನು?]]> https://publictv.in/karnataka-election-2023-target-kumaraswamy-siddaramaiah-zameer-ahmed-game-plan/ Wed, 08 Feb 2023 14:20:10 +0000 https://publictv.in/?p=1028749 ಬೆಂಗಳೂರು: ಹಳೇ ಮೈಸೂರು (Old Mysuru) ಭಾಗದ ಯಾತ್ರೆಯಲ್ಲಿ ಹೆಚ್‌ಡಿ ಕುಮಾರಸ್ವಾಮಿಯೇ (HD Kumaraswamy) ಟಾರ್ಗೆಟ್ ಎನ್ನಲಾಗಿದೆ. ಉತ್ತರ ಕರ್ನಾಟಕದಲ್ಲಿ ಒಂದು ಲೆಕ್ಕ ಮಂಡ್ಯ, ಮೈಸೂರಲ್ಲಿ ಇನ್ನೊಂದು ಲೆಕ್ಕ ಎಂಬ ತಂತ್ರಗಾರಿಕೆ. ಸಿದ್ದರಾಮಯ್ಯ (Siddaramaiah) ಟಾರ್ಗೆಟ್ ಹೆಚ್‌ಡಿಕೆ. ಹಳೇ ಆಟದಲ್ಲಿ ಸಿದ್ದರಾಮಯ್ಯ ಸ್ವಲ್ಪ ಚೇಂಜ್ ಆಗ್ಬಿಟ್ರಾ ಎಂಬ ಚರ್ಚೆ ಜೋರಾಗಿದೆ. ಹೆಚ್‌ಡಿಕೆ ವಿರುದ್ಧ, ಗೌಡರ ಕುಟುಂಬದ ವಿರುದ್ಧ ಮೌನಾಸ್ತ್ರ ಪ್ರಯೋಗಿಸಿದ್ದ ಸಿದ್ದು ಬದಲಾದ್ರಾ ಎಂಬ ಪ್ರಶ್ನೆಗಳು ಎದ್ದಿವೆ.

ಅಂದಹಾಗೆ ಮುಸ್ಲಿಂ ಮತ ವಿಭಜನೆ ತಡೆಯಲು ಗುರು ಶಿಷ್ಯರಿಂದ ಮೌನಾಸ್ತ್ರ ಕೆಳಗಿಟ್ಟು ಯುದ್ಧ ಶುರು ಮಾಡಿದ್ದಾರೆ ಎಂಬುದು ಕಾಂಗ್ರೆಸ್ ಮೂಲಗಳ ಮಾಹಿತಿ. ಈಗಾಗಲೇ ಹೈದರಾಬಾದ್ ಕರ್ನಾಟಕದಲ್ಲಿ ನಿಂತು ಹೆಚ್‌ಡಿಕೆಗೆ ಗುದ್ದು ಕೊಟ್ಟಿದ್ದ ಸಿದ್ದು, ಜಮೀರ್ (Zameer Ahmed Khan) ಹಳೇ ಮೈಸೂರು ಭಾಗದ ಬಸ್ ಯಾತ್ರೆ ವೇಳೆ ಹೆಚ್‌ಡಿಕೆಯನ್ನೇ ಟಾರ್ಗೆಟ್ ಮಾಡಲು ಭರ್ಜರಿ ತಯಾರಿ ನಡೆಸಿದ್ದಾರಂತೆ. ಗೌಡರ ವಿರುದ್ಧ ಮಾತನಾಡದೇ ಹೆಚ್‌ಡಿಕೆಯನ್ನೇ ಗುರಿಯಾಗಿಸಿ ರಾಜಕೀಯ ದಾಳ ಉರುಳಿಸಲು ಪ್ಲ್ಯಾನ್ ನಡೆದಿದೆ. ಇದನ್ನೂ ಓದಿ: ಹೆಚ್‌ಡಿಕೆಗೆ ಚಕ್ರವ್ಯೂಹ, ಪುತ್ರ ನಿಖಿಲ್‌ಗೆ ಪದ್ಮವ್ಯೂಹ – ಏನಿದು ಬಿಜೆಪಿ ಗೇಮ್?

ಈಗಾಗಲೇ ಮುಸ್ಲಿಂ ಮತಗಳು (Muslims Votes) ವಿಭಜನೆ ಪ್ರಯತ್ನಿಸಿ ಹೆಚ್‌ಡಿಕೆ ಆರ್‌ಎಸ್‌ಎಸ್, ಬಿಜೆಪಿ ಮೇಲೆ ಮುಗಿಬೀಳುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಅದಕ್ಕೆ ಅವಕಾಶ ಕೊಡಬಾರದೆಂದು ಸಿದ್ದರಾಮಯ್ಯ ಖಡಕ್ ಸಂದೇಶ. ಜಮೀರ್ ಸೇರಿದಂತೆ ಮುಸ್ಲಿಂ ಸಮುದಾಯದ ಮುಖಂಡರ ಜೊತೆ ಸಮಾಲೋಚನೆ ವೇಳೆ ಸಂದೇಶ ರವಾನಿಸಿದ್ದಾರೆ. ಹಾಗಾಗಿ ಅಹಿಂದ ಮತಗಳ ಮೇಲೆ ಕಣ್ಣು, ಹೆಚ್‌ಡಿಕೆ ಹಳೇ ಮೈಸೂರು ಟಾರ್ಗೆಟ್ ಸಕ್ಸಸ್ ಆಗುತ್ತಾ ಎಂಬ ಕುತೂಹಲವಿದೆ. ಹಾಗಾದ್ರೆ ಗುರು ಶಿಷ್ಯರ ಅಸ್ತ್ರವನ್ನ ಹೆಚ್‌ಡಿಕೆ ಒಬ್ಬರೇ ಎದುರಿಸ್ತಾರಾ? ಓಲ್ಡ್ ಮೈಸೂರಲ್ಲಿ ಓಲ್ಡ್ ಫೈಟ್ ಶುರುನಾ ಎಂಬುದನ್ನು ಕಾದುನೋಡಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028749 0 0 0
<![CDATA[ಟರ್ಕಿ ಮಾರಣಾಂತಿಕ ಭೂಕಂಪ - ಬೆಂಗಳೂರಿನ ಕಂಪನಿಯ ಉದ್ಯೋಗಿ ನಾಪತ್ತೆ]]> https://publictv.in/turkey-deadly-earthquake-employee-of-bengalurus-company-is-missing/ Wed, 08 Feb 2023 16:28:26 +0000 https://publictv.in/?p=1028752 - ದೂರದ ಪ್ರದೇಶದಲ್ಲಿ ಸಿಲುಕಿದ್ದಾರೆ 10 ಭಾರತೀಯರು - ಸಾವಿನ ಸಂಖ್ಯೆ 11,200ಕ್ಕೆ ಏರಿಕೆ

ನವದೆಹಲಿ/ಅಂಕಾರಾ: ಭೀಕರ ಭೂಕಂಪದಿಂದಾಗಿ (Earthquake) ನಲುಗಿರುವ ಟರ್ಕಿ (Turkey) ಹಾಗೂ ಸಿರಿಯಾ (Syria) ದೇಶಗಳಲ್ಲಿ ಇಲ್ಲಿಯವರೆಗೆ ಸಾವಿನ ಸಂಖ್ಯೆ 11,200ಕ್ಕೇರಿದೆ. ಈ ನಡುವೆ ಒರ್ವ ಭಾರತೀಯ (Indian) ನಾಪತ್ತೆಯಾಗಿದ್ದು, ಇನ್ನೂ 10 ಜನರು ದೂರದ ಪ್ರದೇಶದಲ್ಲಿ ಸಿಲುಕಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಬುಧವಾರ ತಿಳಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಎಂಇಎ ಕಾರ್ಯದರ್ಶಿ ಸಂಜಯ್ ವರ್ಮಾ, ಟರ್ಕಿಯ ಅದಾನದಲ್ಲಿ ಭಾರತದ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಭೂಕಂಪ ಪೀಡಿತ ಪ್ರದೇಶದ ದೂರದ ಭಾಗಗಳಲ್ಲಿ 10 ಭಾರತೀಯರು (Indians) ಸಿಲುಕಿಕೊಂಡಿದ್ದಾರೆ. ಅದೃಷ್ಟವಶಾತ್ ಅವರೆಲ್ಲರೂ ಸುರಕ್ಷಿತರಾಗಿದ್ದಾರೆ. ಆದರೆ ವ್ಯಾಪಾರದ ಹಿನ್ನೆಲೆ ಟರ್ಕಿಗೆ ಭೇಟಿ ನೀಡಿದ್ದ ಒಬ್ಬ ಭಾರತೀಯ ಪ್ರಜೆ ನಾಪತ್ತೆಯಾಗಿದ್ದಾರೆ. ನಾವು ಅವರ ಕುಟುಂಬದೊಂದಿಗೆ ಹಾಗೂ ಅವರು ಉದ್ಯೋಗಿಯಾಗಿರುವ ಬೆಂಗಳೂರಿನ ಕಂಪನಿಯೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಮಾಹಿತಿ ನೀಡಿದರು.

ಸುಮಾರು 3,000 ಭಾರತೀಯರು ಟರ್ಕಿಯಲ್ಲಿ ವಾಸವಿದ್ದು, ಅವರಲ್ಲಿ 75 ಜನರು ಸಹಾಯವನ್ನು ಕೋರಿ ಕರೆ ಮಾಡಿರುವುದಾಗಿ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಹೊಲದಲ್ಲಿ ಟ್ರ್ಯಾಕ್ಟರ್‌ ಓಡಿಸಿದ ಧೋನಿ

ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿರುವ ಭೂಕಂಪದಿಂದಾಗಿ ಅಲ್ಲಿನ ಜನಜೀವನ ತತ್ತರಿಸಿ ಹೋಗಿದೆ. ಕಟ್ಟಡಗಳು ಧರೆಗುರುಳಿದ್ದು, ಅವಶೇಷಗಳಡಿ ಸಿಲುಕಿ ಮೃತಪಟ್ಟವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇಲ್ಲಿಯವರೆಗೆ 11,200 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ ಕೂಡಾ ಅವಶೇಷಗಳಡಿಯಿಂದ ಜನರ ಚೀರಾಟ ಕೇಳಿಸುತ್ತಿದ್ದು, ಅವರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರಿದಿದೆ.

ಭಾರತ ಈಗಾಗಲೇ ಭೂಕಂಪ ಪೀಡಿತ ದೇಶಕ್ಕೆ ವೈದ್ಯಕೀಯ ಸರಬರಾಜು, ವಿಶೇಷ ಶೋಧ ತಂಡ ಸೇರಿದಂತೆ ಪರಿಹಾರ ಸಾಮಾಗ್ರಿಗಳನ್ನು ಕಳುಹಿಸಿದೆ. ದೇಶದಲ್ಲಿ ಸರಣಿ ಭೂಕಂಪವಾಗುತ್ತಿರುವ ಹಿನ್ನೆಲೆ ಸಹಾಯ ಮಾಡಲು ಎರಡು ಸಿ-12 ಗ್ಲೋಬ್‌ಮಾಸ್ಟರ್ ಮಿಲಿಟರಿ ವಿಮಾನಗಳಲ್ಲಿ ಈ ಎಲ್ಲಾ ಸಹಾಯವನ್ನು ಕಳುಹಿಸಲಾಗಿದೆ. ಇದನ್ನೂ ಓದಿ: ಯುಪಿಎ ಅವಧಿಯದ್ದು ಭ್ರಷ್ಟಾಚಾರದ ದಶಕ, ನಮ್ಮದು ಭಾರತದ ದಶಕ: ನರೇಂದ್ರ ಮೋದಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028752 0 0 0
<![CDATA[ಮದುವೆ ನಂತರ ಮೊದಲ ಬಾರಿಗೆ ಕ್ಯಾಮರಾ ಕಣ್ಣಿಗೆ ಕಾಣಿಸಿಕೊಂಡ ಸಿದ್-ಕಿಯಾರಾ]]> https://publictv.in/newlyweds-kiara-advani-and-sidharth-malhotra-spotted-at-jaisalmer-airport/ Wed, 08 Feb 2023 14:36:53 +0000 https://publictv.in/?p=1028754 ಬಾಲಿವುಡ್‌ನ (Bollywood) ನವ ಜೋಡಿ ಸಿದ್ (Siddarth Malhotra) ಮತ್ತು ಕಿಯಾರಾ (Kiara Advani) ಫೆ.7ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮದುವೆ ನಂತರ ಈಗ ಮೊದಲ ಬಾರಿಗೆ ʻಷೇರ್‌ಷಾʼ ಜೋಡಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

ಹಲವು ವರ್ಷಗಳ ಪ್ರೀತಿಗೆ ಸಿದ್-ಕಿಯಾರಾ ಮದುವೆಯೆಂಬ ಮುದ್ರೆ ಒತ್ತಿದ್ದಾರೆ. ತಮ್ಮ ಪ್ರೀತಿ, ಮದುವೆ ಬಗ್ಗೆ ಅದೆಷ್ಟೇ ಸುದ್ದಿಯಾಗಿದ್ದರೂ ಸೈಲೆಂಟ್ ಇಬ್ಬರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದಲ್ಲಿ ಅದ್ದೂರಿಯಾಗಿ ಮದುವೆಯಾಗಿರುವ ನವ ಜೋಡಿ ಈಗ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಇದನ್ನೂ ಓದಿ: ಮದುವೆ ಫೋಟೋ ಹಂಚಿಕೊಂಡ ಬೆನ್ನಲ್ಲೇ ವೈರಲಾಯ್ತು ಸಿದ್- ಕಿಯಾರಾ ಆಮಂತ್ರಣ ಪತ್ರಿಕೆ

 
View this post on Instagram
 

A post shared by Viral Bhayani (@viralbhayani)

ರಾಜಸ್ಥಾನದಲ್ಲಿ (Rajastan) ಅದ್ದೂರಿ ಮದುವೆ ಬಳಿಕ ವರನ ಸ್ವಗೃಹ ಅಂದರೆ ಸಿದ್ಧಾರ್ಥ್ ಮನೆಯತ್ತ ಈ ಜೋಡಿ ಸತಿ-ಪತಿಗಳಾಗಿ ಕಾಲಿಟ್ಟಿದ್ದಾರೆ. ದೆಹಲಿಯತ್ತ ಪ್ರಯಾಣ ಮಾಡುವ ಮುನ್ನ ಜೈಸಲ್ಮೇರ್‌ನ ವಿಮಾನ ನಿಲ್ದಾಣದಲ್ಲಿ ಸಿದ್-ಕಿಯಾರಾ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಹೊಸ ಜೋಡಿಗೆ ಪಾಪರಾಜಿಗಳು ಶುಭಹಾರೈಸಿದ್ದಾರೆ. ಧನ್ಯವಾದಗಳನ್ನ ತಿಳಿಸಿ ದೆಹಲಿಗೆ ಹಾರಿದ್ದಾರೆ. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

ಸೋಷಿಯಲ್ ಮೀಡಿಯಾದಲ್ಲಿ ಸದ್ಯ ಸಿದ್ ಜೋಡಿಯ ಮದುವೆಯ ಬಗ್ಗೆಯೇ ಸುದ್ದಿಯಾಗುತ್ತಿದೆ. ಹೊಸ ಜೋಡಿಗೆ ಫ್ಯಾನ್ಸ್, ಸಿನಿಮಾ ಸ್ನೇಹಿತರು ವಿಶ್ ಮಾಡ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028754 0 0 0
<![CDATA[ಹೊಲದಲ್ಲಿ ಟ್ರ್ಯಾಕ್ಟರ್‌ ಓಡಿಸಿದ ಧೋನಿ]]> https://publictv.in/nice-to-learn-something-new-ms-dhoni-back-on-instagram-shares-video-of-him-driving-tractor-on-farm/ Wed, 08 Feb 2023 16:22:52 +0000 https://publictv.in/?p=1028761 ರಾಂಚಿ: ಟೀಂ ಇಂಡಿಯಾದ (Team India) ಮಾಜಿ ನಾಯಕ ಎಂಎಸ್‌ ಧೋನಿ (MS Dhoni) ಹೊಲದಲ್ಲಿ ಟ್ರ್ಯಾಕ್ಟರ್‌ (Tractor) ಓಡಿಸಿ ಸುದ್ದಿಯಾಗಿದ್ದಾರೆ.

ಎರಡು ವರ್ಷದ ಬಳಿಕ ಧೋನಿ ಇನ್‌ಸ್ಟಾದಲ್ಲಿ ವೀಡಿಯೋ ಪೋಸ್ಟ್‌ ಮಾಡಿದ್ದಾರೆ. ಹೊಸದನ್ನು ಕಲಿಯಲು ಸಂತೋಷವಾಗಿದೆ ಆದರೆ ಕೆಲಸವನ್ನು ಮುಗಿಸಲು ತುಂಬಾ ಸಮಯ ತೆಗೆದುಕೊಂಡಿತು ಎಂದು ಧೋನಿ ಬರೆದುಕೊಂಡಿದ್ದಾರೆ. ಧೋನಿಗೆ ಇಬ್ಬರು ರೈತರು ಕೃಷಿ ಹೊಲ ಉಳುಮೆ ಮಾಡಲು ಕಲಿಸುತ್ತಿರುವುದನ್ನು ವೀಡಿಯೋದಲ್ಲಿ ನೋಡಬಹುದು.

2021ರ ಜನವರಿ 8 ರಂದು ಧೋನಿ ತಮ್ಮ ತೋಟದಲ್ಲಿ ಬೆಳೆದಿದ್ದ ಸ್ಟ್ರಾಬೆರಿ ಬೆಳೆಯ ವೀಡಿಯೋವನ್ನು ಹಂಚಿಕೊಂಡಿದ್ದರು. ಅದಾದ ಬಳಿಕ ಯಾವುದೇ ಪೋಸ್ಟ್‌ ಮಾಡಿರಲಿಲ್ಲ. ಇದನ್ನೂ ಓದಿ: T20I ನಾಯಕ ಆರನ್ ಫಿಂಚ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ

 
View this post on Instagram
 

A post shared by M S Dhoni (@mahi7781)

ಮಹೇಂದ್ರ ಸಿಂಗ್‌ ಧೋನಿ ಈ ಬಾರಿಯ ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಮುನ್ನಡೆಸಲಿದ್ದಾರೆ. ಧೋನಿ 2020ರಲ್ಲೇ ಎಲ್ಲ ಅಂತಾರಾಷ್ಟ್ರೀಯ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದರೂ ಐಪಿಎಲ್‌ಗೆ ನಿವೃತ್ತಿ ಹೇಳಿಲ್ಲ. ಕಳೆದ ವರ್ಷದ ಐಪಿಎಲ್‌ನಲ್ಲೇ ಧೋನಿ ನಿವೃತ್ತಿ ಹೇಳಬಹುದು ಎಂವ ವದಂತಿ ಹರಡಿತ್ತು. ಆದರೆ ಧೋನಿ ನಿವೃತ್ತಿ ನಿರ್ಧಾರ ಕೈಗೊಂಡಿರಲಿಲ್ಲ.

ಕಳೆದ ನವೆಂಬರ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು, ನನ್ನ ಕೊನೆಯ ತವರಿನ ಏಕದಿನ ಪಂದ್ಯ ರಾಂಚಿಯಲ್ಲೇ ನಡೆದಿದ್ದರೆ ನನ್ನ ಕೊನೆಯ ಟಿ20 ಪಂದ್ಯ ಚೆನ್ನೈನಲ್ಲೇ ಇರಬೇಕೆಂದು ಆಶಿಸುತ್ತೇನೆ. ಇದು ಮುಂದಿನ ವರ್ಷ ಆಗಿರುತ್ತಾ ಅಥವಾ ಮುಂದಿನ ಐದು ವರ್ಷದಲ್ಲಿ ಆಗುತ್ತಾ ನಿಜಕ್ಕೂ ಗೊತ್ತಿಲ್ಲ ಎಂದು ಹೇಳಿದ್ದರು.

MS DHONI (1)

ಧೋನಿ ನಾಯಕತ್ವದಲ್ಲಿ ಚೆನ್ನೈ ತಂಡ 2010, 2011, 2018, 2021 ರಲ್ಲಿ ಚಾಂಪಿಯನ್‌ ಪಟ್ಟ ಅಲಂಕರಿಸಿತ್ತು. 2008, 2012, 2013, 2015, 2019ರಲ್ಲಿ ರನ್ನರ್‌ ಅಪ್‌ ಆಗಿ ಹೊರಹೊಮ್ಮಿತ್ತು.

2019ರ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದ ನಂತರ ಕ್ರಿಕೆಟ್‍ನಿಂದ ದೂರ ಉಳಿದಿದ್ದ ಧೋನಿ, ವಿದಾಯ ಘೋಷಿಸುವ ಯಾವುದೇ ಸುಳಿವನ್ನು ನೀಡಿರಲಿಲ್ಲ. ಆದರೆ 2020 ಆಗಸ್ಟ್ 15 ರಂದು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ವಿದಾಯ ಸುದ್ದಿ ನೀಡಿದ್ದರು. 2022ರ ಆಗಸ್ಟ್ 15 ರಂದು ರಾತ್ರಿ 7:29 ಗಂಟೆಗೆ ಇನ್‍ಸ್ಟಾಗ್ರಾಮ್‍ನಲ್ಲಿ, ನಿಮ್ಮೆಲ್ಲರ ಪ್ರೀತಿ, ಸಹಕಾರಕ್ಕೆ ಧನ್ಯವಾದಗಳು 1,929 ಗಂಟೆಗಳ ಬಳಿಕ ನನ್ನನ್ನು ನಿವೃತ್ತಿ ಹೊಂದಿದ ಆಟಗಾರ ಎಂದು ಸ್ವೀಕರಿಸಿ ಎಂದು ಧೋನಿ ನಿವೃತ್ತಿಯ ಬಗ್ಗೆ ಘೋಷಿಸಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028761 0 0 0
<![CDATA[ಫೆ.14 - ಹಸುಗಳನ್ನಪ್ಪಿಕೊಳ್ಳೊ ದಿನ ಆಚರಿಸಲು ಪ್ರಾಣಿ ಕಲ್ಯಾಣ ಮಂಡಳಿ ಕರೆ]]> https://publictv.in/feb-14-animal-welfare-board-calls-to-celebrate-cow-hug-day/ Wed, 08 Feb 2023 17:28:32 +0000 https://publictv.in/?p=1028775 ನವದೆಹಲಿ: ಫೆಬ್ರವರಿ 14 ದಿನಾಂಕ ಹೇಳಿದ ತಕ್ಷಣ ಅದು ಪ್ರೇಮಿಗಳ ದಿನ (Valentine's Day) ಎಂಬುದು ಪ್ರತಿಯೊಬ್ಬರಿಗೂ ನೆನಪಾಗುತ್ತದೆ. ಈ ನಡುವೆ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ (Animal Welfare Board) ಒಂದು ಹೊಸ ನೋಟಿಸ್ ಅನ್ನು ಬಿಡುಗಡೆ ಮಾಡಿದೆ. ಈ ದಿನ ದನಗಳನ್ನು ಅಪ್ಪಿಕೊಳ್ಳುವ ದಿನವನ್ನಾಗಿ (Cow Hug Day) ಆಚರಿಸಿ ಎಂದು ಕರೆ ನೀಡಿದೆ.

ಹೌದು, ಫೆಬ್ರವರಿ 14ರಂದು ವಿಶ್ವದೆಲ್ಲೆಡೆ ಪ್ರೇಮಿಗಳ ದಿನವನ್ನಾಗಿ ಆಚರಿಸಿದರೆ, ಭಾರತದಲ್ಲಿ ದನವನ್ನು ಅಪ್ಪಿಕೊಳ್ಳುವ ದಿನವನ್ನಾಗಿ ಆಚರಿಸಲು ಮಂಡಳಿ ಕರೆ ನೀಡಿದೆ. ಈ ಮೂಲಕ ಹಸುಗಳನ್ನು ಹೊಂದುವುದರಿಂದಾಗುವ ಅನುಕೂಲ, ಅದು ರಾಷ್ಟ್ರದ ಆರ್ಥಿಕತೆಗೆ ಹೇಗೆ ಸಹಾಯ ಮಾಡುತ್ತದೆ ಎಂಬುದರ ಬಗ್ಗೆ ತಿಳಿಸಲು ಮುಂದಾಗಿದೆ.

 

ಗೋವು ಭಾರತೀಯ ಸಂಸ್ಕೃತಿ ಮತ್ತು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು ಎಂದು ಎಲ್ಲರಿಗೂ ತಿಳಿದಿದೆ. ಇವು ಪಶು ಸಂಪತ್ತು ಮತ್ತು ಜೀವವೈವಿಧ್ಯತೆಯನ್ನು ಪ್ರತಿನಿಧಿಸುತ್ತದೆ ಮಾತ್ರವಲ್ಲದೇ ನಮ್ಮ ಜೀವನವನ್ನು ಉಳಿಸಿಕೊಳ್ಳುತ್ತದೆ. ತಾಯಿಯಂತೆ ಪೋಷಿಸುವ ಸ್ವಭಾವ ಹೊಂದಿರುವ ಇವುಗಳನ್ನು 'ಕಾಮಧೇನು' ಹಾಗೂ 'ಗೋಮಾತೆ' ಎಂದು ಕರೆಯಲಾಗುತ್ತದೆ. ಇದನ್ನೂ ಓದಿ: ಹೊಲದಲ್ಲಿ ಟ್ರ್ಯಾಕ್ಟರ್‌ ಓಡಿಸಿದ ಧೋನಿ

ಈ ಬಗ್ಗೆ ವಿವರಿಸಿರುವ ಪ್ರಾಣಿ ಕಲ್ಯಾಣ ಮಂಡಳಿ, ಈ ನಮ್ಮ ಸಂಪ್ರದಾಯಗಳ ಅಳಿವಿಗೆ ಪಾಶ್ಚಿಮಾತ್ಯ ಸಂಸ್ಕೃತಿಯೇ ಕಾರಣ. ಇದಕ್ಕಾಗಿ ಭಾವನಾತ್ಮಕ ಶ್ರೀಮಂತಿಕೆ, ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಹೆಚ್ಚಿಸಲು ಜನರು ಹಸುಗಳನ್ನು ತಬ್ಬಿಕೊಳ್ಳುವಂತೆ ಪ್ರೋತ್ಸಾಹಿಸಲಾಗುತ್ತಿದೆ ಎಂದಿದೆ.

ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವದಿಂದಾಗಿ ಈ ಸಂಪ್ರದಾಯಗಳು ಬಹುತೇಕ ಅಳಿವಿನ ಅಂಚಿನಲ್ಲಿವೆ. ಪಾಶ್ಚಿಮಾತ್ಯ ನಾಗರಿಕತೆಯು ನಮ್ಮ ಭೌತಿಕ ಸಂಸ್ಕೃತಿ ಮತ್ತು ಪರಂಪರೆಯನ್ನು ಬಹುತೇಕ ಮರೆತುಬಿಡುವಂತೆ ಮಾಡಿದೆ. ಹೀಗಾಗಿ ಎಲ್ಲಾ ಗೋ ಪ್ರೇಮಿಗಳು ಫೆಬ್ರವರಿ 14 ಅನ್ನು ಹಸುವನ್ನು ಅಪ್ಪಿಕೊಳ್ಳುವ ದಿನವನ್ನಾಗಿ ಆಚರಿಸಬಹುದು. ಇದರಿಂದ ಸಂತೋಷ ಮತ್ತು ಧನಾತ್ಮಕ ಶಕ್ತಿ ತುಂಬಿದ ಜೀವನವನ್ನು ರಚಿಸಲು ಸಾಧ್ಯವಾಗುತ್ತದೆ ಎಂದು ಪ್ರಾಣಿ ಕಲ್ಯಾಣ ಮಂಡಳಿ ತನ್ನ ನೋಟಿಸ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ಮದುವೆ ನಂತರ ಮೊದಲ ಬಾರಿಗೆ ಕ್ಯಾಮರಾ ಕಣ್ಣಿಗೆ ಕಾಣಿಸಿಕೊಂಡ ಸಿದ್-ಕಿಯಾರಾ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028775 0 0 0
<![CDATA[ಬಿಗ್ ಬುಲೆಟಿನ್ 08 February 2023 ಭಾಗ-3]]> https://publictv.in/big-bulletin-08-february-2023-part-3/ Wed, 08 Feb 2023 17:36:10 +0000 https://publictv.in/?p=1028778

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028778 0 0 0
<![CDATA[ದಿನ ಭವಿಷ್ಯ: 09-02-2023]]> https://publictv.in/daily-horoscope-09-02-2023/ Thu, 09 Feb 2023 00:30:13 +0000 https://publictv.in/?p=1028670 ಪಂಚಾಂಗ: ಸಂವತ್ಸರ - ಶುಭಕೃತ್ ಋತು - ಶಿಶಿರ ಅಯನ - ಉತ್ತರಾಯಣ ಮಾಸ - ಮಾಘ ಪಕ್ಷ - ಕೃಷ್ಣ ತಿಥಿ - ಚೌತಿ ನಕ್ಷತ್ರ - ಉತ್ತರ ರಾಹುಕಾಲ: 02 : 01 PM - 03 : 28 PM ಗುಳಿಕಕಾಲ: 09 : 39 AM - 11 : 06 AM ಯಮಗಂಡಕಾಲ: 06 : 44 AM - 08 : 11 AM ಮೇಷ: ಹಿರಿಯರ ಮಾತಿಗೆ ಮನ್ನಣೆ, ದಾಂಪತ್ಯದಲ್ಲಿ ವಿರಸ, ದೂರ ಪ್ರಯಾಣ. ವೃಷಭ: ಮಕ್ಕಳಿಂದ ಸಹಾಯ, ಸಾಕು ಪ್ರಾಣಿಗಳಿಂದ ತೊಂದರೆ, ಹಣಕಾಸಿನ ವಿಚಾರದಲ್ಲಿ ಉದಾಸೀನತೆ. ಮಿಥುನ: ಕೆಲಸಗಾರರಿಂದ ತೊಂದರೆ, ಸಂಗಾತಿಯಿಂದ ಸಹಕಾರ, ಆರ್ಥಿಕತೆಗಾಗಿ ಪರದಾಟ. ಕರ್ಕಾಟಕ: ತಂದೆಯಿಂದ ಸಹಕಾರ, ದಾಂಪತ್ಯದಲ್ಲಿ ಮನಸ್ತಾಪ, ಅವಿವಾಹಿತರಿಗೆ ಶುಭ. ಸಿಂಹ: ದೀರ್ಘ ಪ್ರಯಾಣ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಧನ ನಷ್ಟ. ಕನ್ಯಾ: ದೈಹಿಕ ಶ್ರಮ ಅಧಿಕ, ಆಸ್ತಿ ವಿಚಾರದಲ್ಲಿ ತಾಳ್ಮೆಯಿಂದಿರಿ, ನಿರೀಕ್ಷಿಸಿದ ಯಶಸ್ಸು ಲಭ್ಯ. ತುಲಾ: ಉದ್ಯೋಗದಲ್ಲಿ ಅನಿರೀಕ್ಷಿತ ತಿರುವುಗಳು, ವಾಹನ ಚಾಲನೆಯಲ್ಲಿ ಎಚ್ಚರ, ಮೇಲಾಧಿಕಾರಿಗಳಿಂದ ಮಾರ್ಗದರ್ಶನ. ವೃಶ್ಚಿಕ: ಅಧಿಕಾರಿಗಳಿಂದ ಪ್ರೋತ್ಸಾಹ, ವಿದ್ಯಾರ್ಥಿಗಳಿಗೆ ಅವಕಾಶಗಳು, ಲಭ್ಯ ಮಹಿಳಾ ಉದ್ಯೋಗಸ್ಥರಿಗೆ ಶುಭ. ಧನಸ್ಸು: ಕಲಾವಿದರಿಗೆ ಶುಭ, ಉನ್ನತ ಸ್ಥಾನ ಪಡೆದ ಸಂತಸ, ವ್ಯವಹಾರದಲ್ಲಿ ಪ್ರಗತಿ. ಮಕರ: ಹಿರಿಯರ ಸಲಹೆ ಪಡೆಯಿರಿ, ಸಾಂಸಾರಿಕ ವಿಚಾರದಲ್ಲಿ ಮನಸ್ತಾಪ, ಆಸ್ತಿ ವಿಚಾರದಲ್ಲಿ ಮುನ್ನಡೆ. ಕುಂಭ: ಸರ್ಕಾರಿ ಕಾರ್ಯಗಳಲ್ಲಿ ಆಸಕ್ತಿ, ಸಹವರ್ತಿಗಳಿಂದ ಸಲಹೆ, ಮಹಿಳಾ ಉದ್ಯೋಗಿಗಳಿಗೆ ಲಾಭ. ಮೀನ: ಕೃಷಿ ಉಪಕರಣಗಳ ಖರೀದಿಯಲ್ಲಿ ಮೋಸ, ಸಾಲಗಾರರಿಂದ ಅವಮಾನ, ವಿವಾಹಕಾಂಕ್ಷಿಗಳಿಗೆ ಶುಭ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028670 0 0 0
<![CDATA[ರಾಜ್ಯದ ಹವಾಮಾನ ವರದಿ: 09-02-2023]]> https://publictv.in/karnataka-weather-report-09-02-2023/ Thu, 09 Feb 2023 00:00:40 +0000 https://publictv.in/?p=1028720 ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ದಿನೇ ದಿನೆ ಚಳಿ ಪ್ರಮಾಣ ತಗ್ಗುತ್ತಿದೆ. ರಾತ್ರಿ ವೇಳೆ ಕೊಂಚ ಸೆಕೆ ಇರಲಿದೆ. ಬೆಳಗ್ಗೆ ಸಮಯದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಚಳಿ ವಾತಾವರಣ ಇರಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರಣ ಕಂಡು ಬರಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲಗ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

weather

ನಗರಗಳ ಹವಾಮಾನ ವರದಿ: ಬೆಂಗಳೂರು: 31-16 ಮಂಗಳೂರು: 32-24 ಶಿವಮೊಗ್ಗ: 35-18 ಬೆಳಗಾವಿ: 34-18 ಮೈಸೂರು: 33-16 ಮಂಡ್ಯ: 33-16

ಮಡಿಕೇರಿ: 30-14 ರಾಮನಗರ: 33-17 ಹಾಸನ: 32-16 ಚಾಮರಾಜನಗರ: 33-16 ಚಿಕ್ಕಬಳ್ಳಾಪುರ: 30-15

ಕೋಲಾರ: 31-15 ತುಮಕೂರು: 32-17 ಉಡುಪಿ: 33-24 ಕಾರವಾರ: 32-23 ಚಿಕ್ಕಮಗಳೂರು: 32-16 ದಾವಣಗೆರೆ: 35-18

weather

ಹುಬ್ಬಳ್ಳಿ: 35-19 ಚಿತ್ರದುರ್ಗ: 33-18 ಹಾವೇರಿ: 36-18 ಬಳ್ಳಾರಿ: 35-19 ಗದಗ: 34-19 ಕೊಪ್ಪಳ: 34-19

ರಾಯಚೂರು: 34-18 ಯಾದಗಿರಿ: 35-19 ವಿಜಯಪುರ: 34-19 ಬೀದರ್: 33-16 ಕಲಬುರಗಿ: 35-17 ಬಾಗಲಕೋಟೆ: 36-19

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028720 0 0 0
<![CDATA[ಮೊಳಕೆಯೊಡೆದ ಹೆಸರುಕಾಳಿನಿಂದ ಮಾಡಿ ಆರೋಗ್ಯಕರ ಕೋಸಂಬರಿ]]> https://publictv.in/make-healthy-sprouted-moong-salad/ Thu, 09 Feb 2023 02:30:23 +0000 https://publictv.in/?p=1028768 ನಾವು ಯಾವುದೇ ಸಾಂಪ್ರದಾಯಿಕ ಮದುವೆಗಳಂತಹ ಕಾರ್ಯಕ್ರಮಕ್ಕೆ ಹೋದಾಗ ಊಟದಲ್ಲಿ ಹೆಸರು ಕಾಳು ಇಲ್ಲವೇ ಹೆಸರು ಬೇಳೆಯ ಕೋಸಂಬರಿಯನ್ನು ಮಿಸ್ ಮಾಡದೇ ನೋಡುತ್ತೇವೆ. ಕರ್ನಾಟಕದ ಎಲ್ಲಾ ಭಾಗಗಳಲ್ಲೂ ಈ ಸಲಾಡ್ ತುಂಬಾ ಫೇಮಸ್. ನಾವಿಂದು ಮೊಳಕೆ ಬರಿಸಿದ ಹೆಸರು ಕಾಳಿನಿಂದ ಅತ್ಯಂತ ಆರೋಗ್ಯಕರ, ಪೌಷ್ಟಿಕ ಮಾತ್ರವಲ್ಲದೇ ರುಚಿಕರ ಕೋಸಂಬರಿಯನ್ನು (Sprouted Moong Salad) ಮಾಡುವುದು ಹೇಗೆಂದು ತಿಳಿಸಿಕೊಡುತ್ತೇವೆ. ಈ ಸಿಂಪಲ್ ರೆಸಿಪಿಯನ್ನು ಕೇವಲ ಮದುವೆಯಂತಹ ಕಾರ್ಯಕ್ರಮಗಳಲ್ಲಿ ಯಾಕೆ? ಮನೆಯಲ್ಲೂ ಬೇಕೆಂದಾಗ ಮಾಡಿ ಸವಿಯಿರಿ.

ಬೇಕಾಗುವ ಪಾರ್ಥಗಳು: ಮೊಳಕೆಯೊಡೆದ ಹೆಸರುಕಾಳು - 1 ಕಪ್ ತುರಿದ ಕ್ಯಾರೆಟ್ - ಅರ್ಧ ಕಪ್ ದಾಳಿಂಬೆ - ಅರ್ಧ ಕಪ್ ಸಣ್ಣಗೆ ಹೆಚ್ಚಿದ ಹಸಿರು ಮೆಣಸಿನಕಾಯಿ - 2 ತೆಂಗಿನ ತುರಿ - 2 ಟೀಸ್ಪೂನ್

ಹೆಚ್ಚಿದ ಕೊತ್ತಂಬರಿ ಸೊಪ್ಪು - ಕಾಲು ಕಪ್ ನಿಂಬೆ ರಸ - 1 ಟೀಸ್ಪೂನ್ ಉಪ್ಪು - ರುಚಿಗೆ ತಕ್ಕಷ್ಟು ಸಾಸಿವೆ - 1 ಟೀಸ್ಪೂನ್ ಹಿಂಗ್ - ಚಿಟಿಕೆ ಕರಿಬೇವಿನ ಎಲೆ - ಕೆಲವು ಇದನ್ನೂ ಓದಿ: ಗರಿಗರಿಯಾದ ಗೋಬಿ 65 ಮಾಡಿ ನೋಡಿ

ಮಾಡುವ ವಿಧಾನ: * ಮೊದಲಿಗೆ ಒಂದು ಪಾತ್ರೆಯಲ್ಲಿ ಮೊಳಕೆಯೊಡೆದ ಹೆಸರು ಕಾಳು, ತುರಿದ ಕ್ಯಾರೆಟ್, ದಾಳಿಂಬೆ, ಹಸಿರು ಮೆಣಸಿನಕಾಯಿ, ತೆಂಗಿನ ತುರಿ, ಕೊತ್ತಂಬರಿ ಸೊಪ್ಪು ಹಾಗೂ ನಿಂಬೆ ರಸವನ್ನು ಹಾಕಿ ಮಿಶ್ರಣ ಮಾಡಿ. * ಒಂದು ಚಿಕ್ಕ ಬಾಣಲೆ ತೆಗೆದುಕೊಂಡು, ಅದರಲ್ಲಿ 1 ಟೀಸ್ಪೂನ್ ಎಣ್ಣೆ ಬಿಸಿ ಮಾಡಿ, ಬಳಿಕ ಅದಕ್ಕೆ ಸಾಸಿವೆ ಹಾಕಿ ಸಿಡಿಸಿ. * ಬಳಿಕ ಚಿಟಿಕೆ ಹಿಂಗ್ ಹಾಗೂ ಕರಿಬೇವಿನ ಎಲೆ ಹಾಕಿ, ಸ್ವಲ್ಪ ಹುರಿದು, ಬಳಿಕ ಹೆಸರು ಕಾಳಿನ ಮಿಶ್ರಣಕ್ಕೆ ಸುರಿಯಿರಿ. * ಇದೀಗ ಎಲ್ಲವನ್ನೂ ಚೆನ್ನಾಗಿ ಮಿಶ್ರಣ ಮಾಡಿದರೆ, ಆರೋಗ್ಯಕರ ಮೊಳಕೆಯೊಡೆದ ಹೆಸರುಕಾಳಿನ ಕೋಸಂಬರಿ ಸವಿಯಲು ಸಿದ್ಧವಾಗುತ್ತದೆ. ಇದನ್ನೂ ಓದಿ: ವಾವ್, ಸಖತ್ ಟೇಸ್ಟಿ – ಬೇಬಿ ಕಾರ್ನ್ ರೋಸ್ಟ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028768 0 0 0
<![CDATA[ಬಿಗ್ ಬುಲೆಟಿನ್ 08 February 2023 ಭಾಗ-2]]> https://publictv.in/big-bulletin-08-february-2023-part-2/ Wed, 08 Feb 2023 17:37:53 +0000 https://publictv.in/?p=1028783

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028783 0 0 0
<![CDATA[ರಾಮಾನುಜ ಜೀಯರ್ ಸ್ವಾಮೀಜಿಗೆ Y ಶ್ರೇಣಿಯ ಭದ್ರತೆ]]> https://publictv.in/melukote-ramanujacharya-jeeyar-swamiji-gets-y-security/ Wed, 08 Feb 2023 17:43:25 +0000 https://publictv.in/?p=1028784 ಬೆಂಗಳೂರು: ಮೇಲುಕೋಟೆಯ ಯದುಗಿರಿ ಮಠದ ಪೀಠಾಧಿಪತಿ ಯತಿರಾಜ ರಾಮಾನುಜ ಜೀಯರ್ ಸ್ವಾಮೀಜಿ ಅವರಿಗೆ (Ramanujacharya Jeeyar Swamiji Melukote) ಕೇಂದ್ರ ಗೃಹ ಸಚಿವಾಲಯ ವೈ ಕೆಟಗರಿ ಭದ್ರತೆ (Y Category Security) ನೀಡಿದೆ.

ಯದುಗಿರಿ ಮಠದಿಂದ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ವಿಶಿಷ್ಟಾದ್ವೈತ ತತ್ವದ ಜನಕರಾದ ರಾಮಾನುಜಾಚಾರ್ಯರ ಪ್ರತಿಮೆಯನ್ನು 2022ರ ಜುಲೈನಲ್ಲಿ ಲೋಕಾರ್ಪಣೆ ಮಾಡಲಾಗಿತ್ತು.

ಪ್ರತಿಮೆ ಲೋಕಾರ್ಪಣೆ ಮಾಡಿದ ಬಳಿಕ ನಿಷೇಧಿತ ಸಂಘಟನೆಯ ಸದಸ್ಯರು ಮೇಲುಕೋಟೆಯ ರಾಮಾನುಜ ಜೀಯರ್ ಸ್ವಾಮೀಜಿಗೆ ಜೀವ ಬೆದರಿಕೆ ಹಾಕಿದ್ದರು. ಇಂಟರ್​ನೆಟ್ ಕರೆ ಮಾಡಿ ದುಷ್ಕರ್ಮಿಗಳು ಬೆದರಿಕೆ ಹಾಕುತ್ತಿರುವ ಹಿನ್ನೆಲೆಯಲ್ಲಿ ಶ್ರೀಗಳಿಗೆ ವೈ ಕೆಟಗರಿ ಭದ್ರತೆ ಕಲ್ಪಿಸಲಾಗಿದೆ. ಇದನ್ನೂ ಓದಿ: ಫೆ.14 – ಹಸುಗಳನ್ನಪ್ಪಿಕೊಳ್ಳೊ ದಿನ ಆಚರಿಸಲು ಪ್ರಾಣಿ ಕಲ್ಯಾಣ ಮಂಡಳಿ ಕರೆ

ಗುಪ್ತಚರ ಇಲಾಖೆಯ  ಬೆದರಿಕೆ ಗ್ರಹಿಕೆ ವರದಿಯ ಆಧಾರದ ಮೇಲೆ ಗೃಹ ಸಚಿವಾಲಯ (Ministry of Home Affairs) ಭದ್ರತೆಯನ್ನು ನೀಡಿದೆ. ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶ ಸೇರಿದಂತೆ ಇತರ ರಾಜ್ಯಗಳಲ್ಲಿ ರಾಮಾನುಜ ಜೀಯರ್ ಸ್ವಾಮೀಜಿ ಅವರಿಗೆ ವೈ ಕೆಟಗರಿ ಭದ್ರತೆ ಸಿಗಲಿದೆ. ಒಟ್ಟು 8-10 ಭದ್ರತಾ ಸಿಬ್ಬಂದಿ 24×7 ಸಮಯದಲ್ಲಿ ಭದ್ರತೆಯಲ್ಲಿರುತ್ತಾರೆ.

ಪ್ರಸ್ತುತ ಈಗ ಯತಿರಾಜ ರಾಮಾನುಜ ಜೀಯರ್ ಸ್ವಾಮೀಜಿ ಬೆಂಗಳೂರಿನ ಮಲ್ಲೇಶ್ವರಂ ಶಾಖಾ ಮಠದಲ್ಲಿ ವಾಸ್ತವ್ಯ ಹೊಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028784 0 0 0
<![CDATA[ಬಿಗ್ ಬುಲೆಟಿನ್ 08 February 2023 ಭಾಗ-1]]> https://publictv.in/big-bulletin-08-february-2023-part-1/ Wed, 08 Feb 2023 17:39:16 +0000 https://publictv.in/?p=1028787

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028787 0 0 0
<![CDATA[ಕಬಡ್ಡಿ ಆಡುತ್ತಿದ್ದ ವೇಳೆ ವಿದ್ಯಾರ್ಥಿನಿ ದುರ್ಮರಣ]]> https://publictv.in/student-death-on-kabaddi-at-st-philomena-school-attibele/ Thu, 09 Feb 2023 01:47:42 +0000 https://publictv.in/?p=1028794 ಆನೇಕಲ್: ಕಬಡ್ಡಿ (Kabaddi) ಆಡುತ್ತಿದ್ದ ವೇಳೆ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಹೃದಯಘಾತ (Heart Attack) ದಿಂದ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಶಾಲೆಯಲ್ಲಿ ಆಯೋಜನೆ ಮಾಡಿದ್ದ ಕಬಡ್ಡಿ ಪಂದ್ಯಾವಳಿ ವೇಳೆ ರೈಡ್‍ಗೆ ಹೋಗಿದ್ದ ವಿದ್ಯಾರ್ಥಿ ಮೇಲೆ ನಾಲ್ಕೈದು ಜನ ವಿದ್ಯಾರ್ಥಿಗಳು ಬಿದ್ದಿದ್ದು, ಈ ವೇಳೆ 19 ವರ್ಷದ ವಿದ್ಯಾರ್ಥಿನಿ ಸಂಗೀತಾಳಿಗೆ ಹೃದಯಘಾತವಾಗಿದೆ. ಇದನ್ನೂ ಓದಿ: ಪಿಎಂ ಆವಾಸ್ ಯೋಜನೆಯ ಹಣ ಪಡೆದು 4 ಮಹಿಳೆಯರು ಪ್ರೇಮಿಗಳೊಂದಿಗೆ ಪಲಾಯನ

ಅತ್ತಿಬೆಲೆಯ ಸೆಂಟ್ ಫಿಲೋಮಿನಾ ಶಾಲೆ (St. Philomena School Attibele) ಯಲ್ಲಿ ಘಟನೆ ನಡೆದಿದೆ. ತಕ್ಷಣ ಆಕೆಯನ್ನು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಸಂಗೀತಾ ಸಾವನ್ನಪ್ಪಿದ್ದಾಳೆ. ಸಂಗೀತಾ ಧಾರವಾಡ (Dharwad) ಮೂಲದವಳಾಗಿದ್ದು ಆನೇಕಲ್ ತಾಲೂಕಿನ ಬಳಗಾರನಹಳ್ಳಿಯಲ್ಲಿ ವಾಸವಿದ್ದರು ಎನ್ನಲಾಗ್ತಿದೆ.

ಘಟನೆ ಸಂಬಂಧ ಅತ್ತಿಬೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ವಿದ್ಯಾರ್ಥಿನಿ ಸಾವನ್ನಪ್ಪಿರುವ ಹಿನ್ನೆಲೆ ಸೇಂಟ್ ಫಿಲೋಮಿನಾ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ. ಆದರೆ ಉಪವಿಭಾಗದ ಆನೇಕಲ್ ತಾಲೂಕಿನ ಉಪವಿಭಾಗದ ಡಿಎಸ್‍ಪಿ ಲಕ್ಷ್ಮೀನಾರಾಯಣ ಕೇಳಿದರೆ ಮಾಧ್ಯಮಕ್ಕೆ ನಾವು ಯಾವುದೇ ಮಾಹಿತಿ ಕೊಡಲು ಬರಲ್ಲ ಮೇಲಾಧಿಕಾರಿಗಳನ್ನು ಕೇಳಿ ಅಂತ ಉಡಾಫೆ ಉತ್ತರ ನೀಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028794 0 0 0
<![CDATA[ಅಂಗನವಾಡಿಯಲ್ಲಿ ನೀರಿನ ಸಂಪ್‍ಗೆ ಬಿದ್ದು 3 ವರ್ಷದ ಮಗು ಸಾವು]]> https://publictv.in/a-3-year-old-child-died-after-falling-into-an-anganwadi-sump-in-bidar/ Thu, 09 Feb 2023 02:06:29 +0000 https://publictv.in/?p=1028800 ಬೀದರ್: ಜಿಲ್ಲೆಯ ಔರಾದ್ ಪಟ್ಟಣದ ಟೀಚರ್ಸ್ ಕಾಲೋನಿಯಲ್ಲಿ ನಡೆಯಬಾರದ ದುರಂತ ನಡೆದು ಹೋಗಿದೆ. ಅಂಗನವಾಡಿ (Anganavadi) ಕೇಂದ್ರದ ಸಿಬ್ಬಂದಿಯ ಮಹಾ ನಿರ್ಲಕ್ಷ್ಯಕ್ಕೆ ಅಮಾಯಕ ಪುಟ್ಟ ಕಂದ ಬಲಿಯಾಗಿದೆ.

ಹೌದು. ಅಂಗನವಾಡಿ ಕೇಂದ್ರದ ಬಳಿ 3 ವರ್ಷದ ಸ್ಫೂರ್ತಿ ಎಂಬ ಬಾಲಕಿ (Girl) ಊಟ ಮಾಡುವಾಗಲೇ ಊಟದ ತಟ್ಟೆ ಸಮೇತ ಸಂಪ್‍ಗೆ ಬಿದ್ದು ಸಾವನ್ನಪ್ಪಿದ್ದಾಳೆ. ಸಂಪ್ ಮೇಲ್ಛಾವಣಿ ಮುಚ್ಚದ ಕಾರಣ ಈ ದುರ್ಘಟನೆ ನಡೆದಿದೆ. ಅಂಗನವಾಡಿ ಸಿಬ್ಬಂದಿಯ ಮಹಾ ನಿರ್ಲಕ್ಷ್ಯವೇ ಬಾಲಕಿ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ನ್ಯಾಯ ಒದಗಿಸಬೇಕು, ಪರಿಹಾರ ನೀಡಬೇಕೆಂದು ಮಗುವಿನ ತಂದೆ ಆಗ್ರಹಿಸಿದ್ದಾರೆ.

ಎಂದಿನಂತೆ ಅಂಗನವಾಡಿಗೆ ತೆರಳಿದ ಬಾಲಕಿ ಮನೆಗೆ ಬಾರದಿದ್ದಾಗ ಪೋಷಕರು (Parents) ಅಂಗನವಾಡಿ ಕೇಂದ್ರಕ್ಕೆ ಹೋಗಿದ್ದಾರೆ. ಅಲ್ಲಿ ಕೂಡಾ ಮಗು ಇಲ್ಲದೆ ಇದ್ದಾಗ ಔರಾದ್ ಪಟ್ಟಣದ ಹಲವು ಕಡೆ ಹುಡುಕಾಡಿದ್ರು. ಆದರೂ ಮಗು ಸಿಗದೆ ಇದ್ದಾಗ ಅಂಗನವಾಡಿ ಕೇಂದ್ರದಲ್ಲಿರುವ ಆವರಣದಲ್ಲಿನ ಸಂಪ್‍ನಲ್ಲಿ ನೋಡಿದಾಗ ಬಾಲಕಿಯ ಶವ ಪತ್ತೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಬಾಲಕಿ ಪೋಷಕರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿ ಸಂಘಟನೆಗಳು ಅಂಗನವಾಡಿ ಕೇಂದ್ರದ ಬಳಿ ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

ಅಧಿಕಾರಿಗಳ ಹಾಗೂ ಸಿಬ್ಬಂದಿ ಮಹಾ ನಿರ್ಲಕ್ಷ್ಯಕ್ಕೆ ಅಮಾಯಕ ಮಗು ಬಲಿಯಾಗಿದ್ದು, ಮಾತ್ರ ವಿಪರ್ಯಾಸದ ಸಂಗತಿಯಾಗಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇಂತಹ ಅವಘಢ ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಇದನ್ನೂ ಓದಿ: ಕಬಡ್ಡಿ ಆಡುತ್ತಿದ್ದ ವೇಳೆ ವಿದ್ಯಾರ್ಥಿನಿ ದುರ್ಮರಣ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028800 0 0 0
<![CDATA[ಯಡಿಯೂರಪ್ಪ, ವಿಜಯೇಂದ್ರ ಕಡೆಗಣನೆ ಆರೋಪಕ್ಕೆ ತೆರೆ ಎಳೆದ ಬಿಜೆಪಿ ಹೈಕಮಾಂಡ್]]> https://publictv.in/the-bjp-high-command-exposed-the-allegations-of-neglecting-yeddyurappa-and-vijayendra/ Thu, 09 Feb 2023 02:41:53 +0000 https://publictv.in/?p=1028807 ಶಿವಮೊಗ್ಗ: ಚುನಾವಣೆ ಮುನ್ನ ರಾಜ್ಯ ಬಿಜೆಪಿಯಲ್ಲಿ ಭಾರೀ ಬೆಳವಣಿಗೆ ಆಗುತ್ತಿದೆ. ಅದರಲ್ಲೂ ಇತ್ತೀಚೆಗೆ ಬಿಜೆಪಿಯಲ್ಲಿ ಲಿಂಗಾಯತರ ಕಡೆಗಣನೆ ಆರೋಪ ಮಾಡಿದ್ದವರಿಗೆ ಹೈಕಮಾಂಡ್ ಠಕ್ಕರ್ ಕೊಡಲು ಮುಂದಾದಂತಿದೆ.

ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ (BS Yediyurappa) ಸೈಡ್‍ಲೈನ್ ಮಾಡಲಾಗಿದೆ ಅಂತ ಟೀಕೆಗಳು ಹೆಚ್ಚಾಗಿದ್ದವು. ಅಲ್ಲದೆ ವಿಜಯೇಂದ್ರ (B Y Vijayendra) ಗೆ ಟಿಕೆಟ್ ವಿಚಾರದಲ್ಲಿ ವಿಪಕ್ಷಗಳ ಟೀಕೆಗಳು ಹೈಕಮಾಂಡ್ ಅಂಗಳಕ್ಕೆ ತಲುಪಿದ್ದವು. ಈ ಬೆನ್ನಲ್ಲೇ ಎಲ್ಲ ಗೊಂದಲಗಳಿಗೆ ಬಿಜೆಪಿ ಹೈಕಮಾಂಡ್ (BJP HighCommand) ಮದ್ದು ಅರೆದಿದೆ. ಯಡಿಯೂರಪ್ಪ, ವಿಜಯೇಂದ್ರ ಕಡೆಗಣನೆ ಆರೋಪಕ್ಕೆ ತೆರೆ ಎಳೆದಿದೆ.

ಶಿವಮೊಗ್ಗದಲ್ಲಿ ನಿರ್ಮಾಣಗೊಂಡಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲಿಂಗಾಯತ ಸಮುದಾಯದ ನಾಯಕ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಹೆಸರಿಡಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ. ಈ ಬಗ್ಗೆ ಖುದ್ದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಶಿವಮೊಗ್ಗ ಎರ್ ಪೋರ್ಟ್‍ಗೆ ಯಡಿಯೂರಪ್ಪನವರ ಹೆಸರು ಇಡಲು ನಿರ್ಧಾರ ಮಾಡಲಾಗಿದೆ. ಈಗಾಗಲೇ ಸಚಿವ ಸಂಪುಟದಲ್ಲಿ ಯಡಿಯೂರಪ್ಪನವರ ಹೆಸರು ಇಡಲು ಒಪ್ಪಿಗೆ ಸಿಕ್ಕಿದೆ ಅಂತ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಇದೇ 27ಕ್ಕೆ ಪ್ರಧಾನಿ ಮೋದಿ (Narendra Modi) ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟಿಸಲಿದ್ದಾರೆ. ವಿಮಾನ ನಿಲ್ದಾಣ ಲೋಕಾರ್ಪಣೆಗೆ ಮೋದಿಯೇ ಆಗಮಿಸುತ್ತಿರೋದು ಮತ್ತೊಂದು ವಿಶೇಷ. ಅಂದೇ ಯಡಿಯೂರಪ್ಪ ಹುಟ್ಟುಹಬ್ಬ ಇರೋದ್ರಿಂದ ಬಿಜೆಪಿ ಗಿಫ್ಟ್ ನೀಡಲಿದೆ. ಮುಖ್ಯವಾಗಿ ಯಡಿಯೂರಪ್ಪ ಕಡೆಗಣನೆ ಆರೋಪಕ್ಕೆ ಈ ಮೂಲಕ ಉತ್ತರ ಕೊಡಲು ಬಿಜೆಪಿ ಮುಂದಾಗಿದೆ. ಕಾರ್ಯಕ್ರಮದಲ್ಲಿ 2 ಲಕ್ಷಕ್ಕೂ ಹೆಚ್ವು ಜನರು ಭಾಗವಹಿಸಬೇಕು ಅಂತ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಹೆಚ್‌ಡಿಕೆ ವಿರುದ್ಧ ಗುರು ಶಿಷ್ಯರ ಹಳೇ ಆಟ – ಸಿದ್ದು, ಜಮೀರ್ ಗೇಮ್ ಏನು?

ಯಡಿಯೂರಪ್ಪ ಜೊತೆಗೆ ಪುತ್ರ ವಿಜಯೇಂದ್ರಗೂ ಪಕ್ಷದಲ್ಲಿ ಮತ್ತಷ್ಟು ಪ್ರಾಮುಖ್ಯತೆ ನೀಡಲಾಗಿದೆ. ಪಕ್ಷದ ಏಳು ಮೋರ್ಚಾಗಳ ಸಮಾವೇಶಗಳ ಆಯೋಜನೆಗೆ ವಿಜಯೇಂದ್ರ ಅವರನ್ನ ಉಸ್ತುವಾರಿಯನ್ನಾಗಿ ನೇಮಿಸಿದೆ. ಈ ಮೂಲಕ ಒಂದೇ ಕಲ್ಲಿಗೆ 2 ಹಣ್ಣು ಉದುರಿಸುವ ಕೆಲಸಕ್ಕೆ ಬಿಜೆಪಿ ಮುಂದಾಗಿದೆ. ಒಟ್ಟಿನಲ್ಲಿ ಯಡಿಯೂರಪ್ಪ ಹಾಗೂ ವಿಜಯೇಂದ್ರಗೆ ಬಿಜೆಪಿ ಹೈಕಮಾಂಡ್ ಬಹುಪರಾಕ್ ಎಂದಿದೆ. ಈ ಮೂಲಕ ಲಿಂಗಾಯತರ ಕಡೆಗಣನೆ ಆರೋಪದಿಂದ ಉಂಟಾದ ಡ್ಯಾಮೇಜ್ ಕಂಟ್ರೋಲ್‍ಗೆ ಹೈಕಮಾಂಡ್ ಮುಂದಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028807 0 0 0
<![CDATA[ಸಿಲ್ಕು ಮಿಲ್ಕು ಹಾಡಿಗೆ ಕುಣಿದ ಏಸ್ತಾರ್ ನೆರೋನಾ]]> https://publictv.in/estar-nerona-danced-to-silku-milku-song/ Thu, 09 Feb 2023 02:43:00 +0000 https://publictv.in/?p=1028810 ಹು ನಿರೀಕ್ಷೆಯ ಇನಾಮ್ದಾರ್ ಸಿನಿಮಾ, ಟೀಸರ್  ಮೂಲಕ ರಾಜ್ಯದಾದ್ಯಂತ ಸದ್ದು ಮಾಡಿದ್ದು, ಇದೀಗ ಕೊಪ್ಪದಲ್ಲಿ ತನ್ನ ಮೊದಲ ಹಾಡು ಬಿಡುಗಡೆ ಮಾಡುವ ಮೂಲಕ ಜನರಲ್ಲಿ ಮತ್ತಷ್ಟು ಕುತೂಹಲವನ್ನು ಕೆರಳಿಸಿದೆ. ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನದ ಸಿನಿಮಾ ಇದಾಗಿದ್ದು, ಕುಂತಿ ಅಮ್ಮ ಪ್ರೊಡಕ್ಷನ್ ಮೂಲಕ ನಿರಂಜನ್ ಶೆಟ್ಟಿ ತಲ್ಲೂರು  ಬಂಡವಾಳ ಹೂಡಿದ್ದಾರೆ.

ಕೊಪ್ಪದಲ್ಲಿ ಸಿಲ್ಕು ಮಿಲ್ಕು ಹಾಡನ್ನು ಬಿಡುಗಡೆ ಮಾಡುವ ಮೂಲಕ ಕೊಪ್ಪ ಜನತೆಯನ್ನ ಹುಚ್ಚೆಬ್ಬಿಸಿದ ಇನಾಮ್ದಾರ ಚಿತ್ರ ತಂಡ ಮತ್ತಷ್ಟು ಭರವಸೆಯನ್ನು ಮೂಡಿಸುವ ನಿಟ್ಟಿನಲ್ಲಿ ಜನರನ್ನು ಆಕರ್ಷಿಸುತ್ತಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.  ಕಲಾವಿದರ ದಂಡೆ ಇರುವ ಈ ಸಿನಿಮಾ ಎರಡು ಬಣ್ಣಗಳ ನಡುವಿನ ಘರ್ಷಣೆಯ ಸುತ್ತ ಹೆಣೆದಿರುವ ಕಥೆ ಎಂದು ನಿರ್ದೇಶಕರು ಹೇಳುತ್ತಾರೆ. ಕೊಪ್ಪದಲ್ಲಿ ಸಾವಿರಾರು ಜನರ ಮುಂದೆ ಕೊಪ್ಪದ ಮಕ್ಕಳ ಕೈಯಲ್ಲಿ ಸಿಲ್ಕು ಮಿಲ್ಕು ಸಾಂಗ್ ಅನ್ನು ಬಿಡುಗಡೆ ಮಾಡಿರುವ ಚಿತ್ರತಂಡ ಕೊಪ್ಪದ ಜನತೆಯನ್ನು ಸ್ಮರಿಸಿಕೊಂಡಿದ್ದಾರೆ. ಇದನ್ನೂ ಓದಿ: ಮದುವೆ ಫೋಟೋ ಹಂಚಿಕೊಂಡ ಬೆನ್ನಲ್ಲೇ ವೈರಲಾಯ್ತು ಸಿದ್- ಕಿಯಾರಾ ಆಮಂತ್ರಣ ಪತ್ರಿಕೆ

ಖಡಕ್ ಧ್ವನಿಯಲ್ಲಿ ಪ್ರಮೋದ್ ಶೆಟ್ಟಿಯ ಡೈಲಾಗ್ ಕೇಳಿ ಹುಚ್ಚೆದ್ದು ಕುಣಿದ ಕೊಪ್ಪದ ಜನತೆಗೆ ನಿರ್ದೇಶಕ ಸಂದೇಶ ಶೆಟ್ಟಿ ಪ್ರಮೋದ್ ಶೆಟ್ಟಿ ಅವರಿಗೆ ಸ್ಯಾಂಡಲ್ ವುಡ್  ಘಟೋದ್ಗಜ ಎಂದು ಬಿರುದನ್ನು ನೀಡಿದ್ದಾರೆ, ಇದು ಕೊಪ್ಪದ ಜನತೆಯಲ್ಲಿ ಮತ್ತಿಷ್ಟು ಜೋಶ್ ತಂದು ಕೊಟ್ಟಿದೆ. ಇಡೀ ಸಿನಿಮಾ ಟೆಕ್ನಿಕಲ್ ಆಗಲಿ, ಕಥೆಯಾಗಲಿ ಎಲ್ಲವೂ ಕೂಡ ಅದ್ಭುತವಾಗಿ ಮೂಡಿ ಬಂದಿದೆ ಹಾಗೂ ಒಬ್ಬ ಹೊಸ ನಿರ್ಮಾಪಕ, ನಿರ್ದೇಶಕ ಉಳಿಯಬೇಕಾದರೆ ನಿಮ್ಮ ಸಹಕಾರ ಅಗತ್ಯ ಎಂದು ಪ್ರಮೋದ್ ಶೆಟ್ಟಿ ಹೇಳಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ನಿರ್ಮಾಪಕ ನಿರಂಜನ್ ಶೆಟ್ಟಿ ಸಿನಿಮಾ ಉತ್ತಮವಾಗಿ ಮೂಡಿ ಬಂದಿದೆ, ಎರಡು ಜನಾಂಗ ಘರ್ಷಣೆಯನ್ನ ತೆರೆ ಮೇಲೆ ತರಲು ನಿರ್ದೇಶಕರು ಹೊಸತನದ ಪ್ರಯತ್ನವನ್ನ ಮಾಡಿದ್ದಾರೆ, ನಿಮಗೆಲ್ಲರಿಗೂ ಈ ಸಿನಿಮಾ ಇಷ್ಟ ಆಗುತ್ತೆ ನಮ್ಮ ತಂಡವನ್ನ ಬೆಂಬಲಿಸಿ, ನೀವು ನಮಗೆ ಶಕ್ತಿಯಾಗಿ ಎಂದು ತಿಳಿಸಿದರು. ಸಂಗೀತ ನಿರ್ದೇಶಕ ರಾಕೇಶ್ ಆಚಾರ್ಯ ಮಾತನಾಡಿ ಇದೊಂದು ಸೂಕ್ಷ್ಮವಾದ ಕಥಾಹಂದರ ಬಲು ಅಚ್ಚುಕಟ್ಟಾಗಿ ಈ ಸಿನಿಮಾವನ್ನ ತೆರೆಯ ಮೇಲೆ ತರಲು ನಿರ್ದೇಶಕರು ಪ್ರಯತ್ನಪಟ್ಟಿದ್ದಾರೆ ಈ ಸಿನಿಮಾದಲ್ಲಿ ನಾನು ಮೂರು ಹಾಡುಗಳನ್ನ ಮಾಡಿದ್ದೇನೆ ನಿಮ್ಮೆಲ್ಲರ ಬೆಂಬಲ ಈ ಸಿನಿಮಾದ ಮೇಲೆ ಇರಲಿ ಎಂದು ಕೇಳಿಕೊಂಡರು.

ನಾಯಕ ನಟ ರಂಜನ್  ಛತ್ರಪತಿ, ನಟಿ ಚಿರಶ್ರೀ ಅಂಚನ್ ಹಾಗೂ  ಏಸ್ತಾರ್ ನೆರೋನಾ, ರಘು ಪಾಂಡೇಶ್ವರ್, ಕರಣ್ ಕುಂದರ್, ಯಶ್ ಆಚಾರ್ಯ, ಮಹಾಬಲೇಶ್ವರ ಕ್ಯಾದಗಿ, ರಕ್ಷಿತ್ ಶೆಟ್ಟಿ, ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಕೊಪ್ಪದ ವೇದಿಕೆಯಲ್ಲಿ ಸಂತೋಷವನ್ನು ಹಂಚಿಕೊಂಡರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028810 0 0 0
<![CDATA[ಮಗಳ ಬಳಿ ಪ್ರೆಗ್ನೆನ್ಸಿ ಟೆಸ್ಟ್‌ ಕಿಟ್ ಪತ್ತೆ - ಆ್ಯಸಿಡ್ ಸುರಿದು ತಂದೆ, ತಾಯಿಯಿಂದ ಕೊಲೆ]]> https://publictv.in/couple-kills-daughter-after-finding-pregnancy-test-kits-with-her-in-up/ Thu, 09 Feb 2023 03:22:20 +0000 https://publictv.in/?p=1028813 ಲಕ್ನೋ: ಮಗಳ (Daughter) ಬಳಿ ಪ್ರೆಗ್ನೆನ್ಸಿ ಟೆಸ್ಟ್‌ ಕಿಟ್ (Pregnancy Test Kit) ಇರುವುದನ್ನು ನೋಡಿ ಆಕೆ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಪೋಷಕರು ಆಕೆಯನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಉತ್ತರ ಪ್ರದೇಶದಲ್ಲಿ (Uttara Pradesh) ನಡೆದಿದೆ.

ಉತ್ತರ ಪ್ರದೇಶದ ಕೌಶಂಬಿಯ ಟೆನ್ ಷಾ ಅಲಮಾಬಾದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನರೇಶ್ ಹಾಗೂ ಆತನ ಪತ್ನಿ ಶೋಭಾದೇವಿ ಸೇರಿ ತಮ್ಮ 21 ವರ್ಷದ ಮಗಳ ಮೇಲೆ ಆ್ಯಸಿಡ್ (Acid) ಸುರಿದು ಕೊಲೆ ಮಾಡಿದ್ದಾರೆ. ಈ ಕೊಲೆಗೆ ಸಂಬಂಧಿಕರಿಬ್ಬರ ಸಹಾಯ ಪಡೆದಿದ್ದಾರೆ.

ಅದಾದ ಬಳಿಕ ತಮ್ಮ ಮಗಳು ಕಾಣೆ ಆಗಿದ್ದಾಳೆ ಎಂದು ನರೇಶ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ. ಘಟನೆಗೆ ಸಂಬಂಧಿಸಿ ಪ್ರಕರಣ ಕೈಗೊಂಡ ಪೊಲೀಸರು ತನಿಖೆ ಆರಂಭಿಸಿದ್ದರು. ಈ ವೇಳೆ ಗ್ರಾಮದ ಹೊರಗಿನ ಕಾಲುವೆಯಿಂದ ವಿರೂಪಗೊಂಡ ಮೃತದೇಹವನ್ನು ಹೊರತೆಗೆಯಲಾಗಿದೆ.

ಈ ಬಗ್ಗೆ ನರೇಶ್ ಹಾಗೂ ಶೋಭಾದೇವಿಯನ್ನು ತನಿಖೆಗೆ ಒಳಪಡಿಸಿದಾಗ ಸತ್ಯಾಂಶ ಬಯಲಾಗಿದೆ. ಆಕೆ ಅನೇಕ ಹುಡುಗರೊಂದಿಗೆ ಫೋನ್‍ನಲ್ಲಿ ಮಾತನಾಡುತ್ತಿದ್ದಳು. ಅಷ್ಟೇ ಅಲ್ಲದೇ ಆಕೆಯ ಬಳಿ ಕೆಲವು ಪ್ರೆಗ್ನೆನ್ಸಿ ಟೆಸ್ಟ್‌ ಕಿಟ್‍ಗಳು ಪತ್ತೆ ಆಗಿತ್ತು. ಇದರಿಂದಾಗಿ ಆಕೆ ಯಾವುದೋ ಹುಡುಗನೊಂದಿಗೆ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಕೊಲೆ ಮಾಡಿರುವುದಾಗಿ ಪೊಲೀಸರಿಗೆ ನರೇಶ್ ತಿಳಿಸಿದ್ದಾನೆ. ಇದನ್ನೂ ಓದಿ: ಅಂಗನವಾಡಿಯಲ್ಲಿ ನೀರಿನ ಸಂಪ್‍ಗೆ ಬಿದ್ದು 3 ವರ್ಷದ ಮಗು ಸಾವು

ಅಷ್ಟೇ ಅಲ್ಲದೇ ಗುರುತು ಮರೆಮಾಚಲು ದೇಹದ ಮೇಲೆ ಬ್ಯಾಟರಿ ಆ್ಯಸಿಡ್ ಸುರಿದಿದ್ದಾರೆ. ಇದಕ್ಕೆ ನರೇಶ್‍ನ ಸಹೋದರರಾದ ಗುಲಾಬ್ ಹಾಗೂ ರಮೇಶ್ ಕೂಡ ಸಹಾಯ ಮಾಡಿದ್ದು, ಈ ನಾಲ್ವರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ, ವಿಜಯೇಂದ್ರ ಕಡೆಗಣನೆ ಆರೋಪಕ್ಕೆ ತೆರೆ ಎಳೆದ ಬಿಜೆಪಿ ಹೈಕಮಾಂಡ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028813 0 0 0
<![CDATA['ಕಾಸಿನಸರ' ಸಿನಿಮಾದ ಆಡಿಯೋ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ]]> https://publictv.in/cm-bommai-released-the-audio-of-the-movie-kasinasara/ Thu, 09 Feb 2023 02:56:52 +0000 https://publictv.in/?p=1028828 ದಭಿರುಚಿಯ ಚಿತ್ರಗಳ ನಿರ್ದೇಶಕ ಎನ್.ಆರ್. ನಂಜುಂಡೇಗೌಡ ಅವರ ನಿರ್ದೇಶನ ಸಾರಥ್ಯದಲ್ಲಿ  ನಟ  ವಿಜಯ ರಾಘವೇಂದ್ರ ಒಬ್ಬ ಪ್ರಗತಿಪರ ರೈತನಾಗಿ ಕಾಣಿಸಿಕೊಂಡಿರುವ ಚಿತ್ರ ಕಾಸಿನಸರ. ಈ  ಚಿತ್ರದ ಆಡಿಯೋ, ಟ್ದೈಲರ್ ಬಿಡುಗಡೆ ಸಮಾರಂಭ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಿತು, ಸಿಎಂ. ಬಸವರಾಜ ಬೊಮ್ಮಾಯಿ ಅವರು ಚಿತ್ರದ ಹಾಡುಗಳ ಸಿಡಿ ಬಿಡುಗಡೆ ಮಾಡಿ ಶುಭ ಹಾರೈಸಿದರು. ನಂತರ ಸುರೇಶ್ ಹೆಬ್ಳೀಕರ ಅನಸೂಯಮ್ಮ, ಬಸವರಾಜ್ ಸೇರಿ ಐವರು  ಕೃಷಿ ಸಾಧಕರಿಗೆ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಸಿಎಂ ಮಾತನಾಡುತ್ತ ಹಳ್ಳಿಯ ಬದುಕು ಬಹಳ ಸೊಗಸಾದ್ದು, ಪ್ರತಿಯೊಬ್ಬರೂ ಸುಖ ದುಃಖಗಳಲ್ಲಿ ಭಾಗಿಯಾಗುತ್ತಾರೆ. ಈ ಥರದ ಜೀವನ ನಮ್ಮ ದೇಶದಲ್ಲಿ ಬಿಟ್ಟು ಬೇರೆಲ್ಲೂ ಇಲ್ಲ. ಮೌಲ್ಯಗಳಿಗೆ ಒಂದು ಬೆಲೆಯಿದೆ. ಕೃಷಿಕಾಯಕ ಬಹಳ ಪವಿತ್ರವಾದುದು. ಗುಡ್ಡಗಾಡಿನ ಜನ ಪರಿಶ್ರಮವಂತರು. ಕರಾವಳಿಯ ಜನರ ಬದುಕು ಅನಿಶ್ಚಿತ. ಆದರೆ ಬಯಲುಸೀಮೆಯ ಜನ ಭರವಸೆಯಲ್ಲಿ ಬದುಕುತ್ತಾರೆ. ಅನಿಶ್ಚಿತತೆಯ ಮಧ್ಯೆ ಭರವಸೆ, ಇದು ಭೂಮಿತಾಯ ಬಳುವಳಿ. ಒಂದು ಕಾಳು ಹಾಕಿದರೆ ನೂರಾರು ಕಾಳು ವಾಪಸ್  ಬರುತ್ತದೆ. ನಮಗೆ ಸ್ವತಂತ್ರ ಬಂದಾಗ ಜನಸಂಖ್ಯೆ 33 ಕೋಟಿ ಇತ್ತು. ಈಗ 133 ಕೋಟಿ ಆಗಿದೆ. ಅದು ಸಾವಯುವ ಕೃಷಿ ಇರಬಹುದು, ನೈಸರ್ಗಿಕ ಕೃಷಿ ಇರಬಹುದು, ಹೆಚ್ಚು ಆಹಾರ ಉತ್ಪಾದನೆ ಮಾಡಬೇಕಿದೆ. ಕಾಸಿನಸರ ಚಿತ್ರದಲ್ಲಿ ಈ ಪ್ರಯತ್ನ ನಡೆದಿದೆ ಎಂದುಕೊಂಡಿದ್ದೇನೆ. ಎಲ್ಲರೂ ಈ ಚಿತ್ರವನ್ನು  ನೋಡಬೇಕು, ಅದರ ಮೌಲ್ಯ ಅರಿತುಕೊಳ್ಳಬೇಕು. ನಾನು ನಿರ್ಮಾಪಕ, ನಟನಲ್ಲ, ನಟನೆ ನನಗೆ ಬರಲ್ಲ, ಸಹಜ ಬದುಕು ನನ್ನದು, ಗೌಡರು ಸೂಕ್ಷ್ಮ ವಿಚಾರಗಳನ್ನಿಟ್ಟುಕೊಂಡು ಈ ಸಿನಿಮಾ ಮಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಅಕ್ಷಯ್ ಕುಮಾರ್ ಜೊತೆಗಿನ ನಿಶ್ಚಿತಾರ್ಥ ಮುರಿದ ಬಗ್ಗೆ ಅಸಲಿ ಕಾರಣ ತಿಳಿಸಿದ `ಕೆಜಿಎಫ್ 2′ ನಟಿ

ಚಿತ್ರದಲ್ಲಿ ಒಂದು ಪಾತ್ರವನ್ನೂ ನಿರ್ವಹಿಸಿರುವ ಸಚಿವ ಸೋಮಶೇಖರ್ ಮಾತನಾಡುತ್ತ, ಗ್ರಾಮೀಣ  ಸೊಗಡಿನಲ್ಲಿ  ನಡೆಯುವ ಕೌಟುಂಬಿಕ ಕಥಾಹಂದರ  ಈ ಚಿತ್ರದಲ್ಲಿದೆ.  ನನ್ನ ಸ್ನೇಹಿತ ದೊಡ್ಡನಾಗಯ್ಯ ಅವರಿಗೆ ಕೃಷಿ ಎಂದರೆ ತುಂಬಾ ಅಚ್ಚುಮೆಚ್ಚು. ಗ್ರಾಮೀಣ ಭಾಗದಿಂದಲೇ ಬಂದ ಅವರು ಅನೇಕ  ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ.  ಈಗ ಚಿತ್ರನಿರ್ಮಾಣವನ್ನೂ ಮಾಡಿದ್ದಾರೆ ಎಂದು ಹೇಳಿದರು.

ನಾಯಕ ವಿಜಯ ವಿಜಯ್ ರಾಘವೇಂದ್ರ ಮಾತನಾಡಿ, ಒಬ್ಬ ನಟನಿಗೆ ಎಲ್ಲಾ ಥರದ ಪಾತ್ರಗಳನ್ನು ಮಾಡುವ ಅವಕಾಶ ಸಿಗುತ್ತದೆ. ಆದರೆ ಒಬ್ಬ ರೈತನ ಪಾತ್ರ ಸಿಗುವುದು ಅಪರೂಪ, ಗೌಡರು ಈ ಸಿನಿಮಾದ ಕಥೆ, ಟೈಟಲ್  ಹೇಳಿದಾಗ ತುಂಬಾ  ಖುಷಿಯಾಯ್ತು. ಕಾಸಿನಸರ ತುಂಬಾ ತೂಕವಾದ ಹೆಸರು, ಅದರ ಹಿಂದೆ ದೊಡ್ಡ ಶ್ರಮವಿದೆ. ಇಲ್ಲಿ ಕಾಸಿನಸರ ಎನ್ನುವುದು ಬರೀ ಒಡವೆಯಲ್ಲ. ಅದಕ್ಕೊಂದು ಒಳಾರ್ಥವಿದೆ.  ಶ್ರೀಧರ್ ಸಂಭ್ರಮ್  ಅವರು ಭರಣಿಯ ಮಳೆ ಎಂಬ ಅದ್ಭುತವಾಗಿ ಮಾಡಿದ್ದಾರೆ. ವೇಣು ಚಿತ್ರವನ್ನು ಅಷ್ಟೇ ಅದ್ಭುತವಾಗಿ ಸೆರೆಹಿಡಿದಿದ್ದಾರೆ. ಚಿತ್ರದಲ್ಲಿ ಸುಂದರೇಶ ಎಂಬ  ವ್ಯವಸಾಯದ ಮೇಲೆ ಭರವಸೆ ಇಟ್ಟಿರುವ ರೈತ ಹೋರಾಟಗಾರನಾಗಿ ನಟಿಸಿದ್ದೇನೆ ಎಂದರು.

ನಾಯಕಿ ಹರ್ಷಿಕಾ ಪೂಣಚ್ಛ ಮಾತನಾಡಿ, ಈ ಚಿತ್ರದಲ್ಲಿ ನಾನು ಕೃಷಿ ವಿದ್ಯಾರ್ಥಿನಿ  ಸಂಪಿಗೆಯ ಪಾತ್ರ ಮಾಡಿದ್ದೇನೆ. ಈಗಿನ ಹುಡುಗಿಯರು ಓದುಮುಗಿಸಿ ಐಟಿ ಕಂಪನಿಗಳಲ್ಲಿ, ವಿದೇಶಗಳಲ್ಲಿ ಕೆಲಸ ಹುಡುಕುತ್ತಾರೆ,  ಆದರೆ ನಾನು ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತೇನೆ. ಅಭಿನಯಕ್ಕೆ ಸಾಕಷ್ಟು ಪ್ರಾಮುಖ್ಯತೆ ಇರೋ ಪಾತ್ರ  ಎಂದರು. ಸಚಿವೆ, ನಟಿ ತಾರಾ ಮಾತನಾಡಿ ನಾನು ಹಿಂದೆ ಹೆಬ್ಬೆಟ್ ರಾಮಕ್ಕದಲ್ಲಿ ಉಳುಮೆಯನ್ನೂ ಮಾಡಿದ್ದೇನೆ. ರಾಜ್ಯವನ್ನೂ ಆಳಿದ್ದೇನೆ. ಈ ಸಿನಿಮಾದಲ್ಲಿ ನಾನೂ ಅಭಿನಯಿಸಬೇಕಿತ್ತು, ಒತ್ತಡದಿಂದ ಆಗಲಿಲ್ಲ, ದೊಡ್ಡನಾಗಯ್ಯ ನಮ್ಮ ಮಣ್ಣಿನ ಕಥೆಗಳನ್ನು ಜನರಿಗೆ ತಲುಪಿಸುವ ಪ್ರಯತ್ನ ಮಾಡಿದ್ದಾರೆ ಎಂದರು.

ನಿರ್ದೇಶಕ ನಂಜುಂಡೇಗೌಡ ಮಾತನಾಡಿ, 'ಇಲ್ಲಿ ಕಾಸಿನ ಸರಕ್ಕೆ  ಅದರದೇ ಮೌಲ್ಯ,  ಪರಂಪರೆ, ಸಂಪ್ರದಾಯವಿದೆ. ಅದೇ ರೀತಿ ಕೃಷಿಗೂ ತನ್ನದೇ ಆದ ಪರಂಪರೆ ಸಂಪ್ರದಾಯವಿದೆ. ಅದನ್ನು  ಇಲ್ಲಿ ಕೃಷಿಭೂಮಿಗೆ ಹೋಲಿಸಿದ್ದೇನೆ ಎಂದರು. ನಿರ್ಮಾಪಕರಾದ ದೊಡ್ಡನಾಗಯ್ಯ ಮಾತನಾಡಿ, ನಾನೂ ಒಬ್ಬ ರೈತ, ಇಂದಿನ ದಿನಗಳಲ್ಲಿ ಕೌಟುಂಬಿಕ ಸಂಬಂಧಗಳು ದೂರವಾಗುತ್ತಿವೆ. ನಮ್ಮ ಸಂಸ್ಕೃತಿ ಮರೆಯಾಗುತ್ತಿದೆ. ಜನ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಹೀಗಾಗಿ ಇವುಗಳ ಮಹತ್ವವನ್ನು ಸಾರುವ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಚಿತ್ರವನ್ನು  ಮಾಡಿದ್ದೇವೆ ಎಂದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028828 0 0 0
<![CDATA[ಸೌತ್ ಇಂಡಿಯನ್ ಹೀರೋಗೆ ಉಪ್ಪಿ ಸಾಥ್]]> https://publictv.in/uppi-saath-for-the-south-indian-hero/ Thu, 09 Feb 2023 03:04:10 +0000 https://publictv.in/?p=1028836 ಹಿಂದೆ ಫಸ್ಟ್ ರ‍್ಯಾಂಕ್ ರಾಜು, ರಾಜು ಕನ್ನಡ ಮೀಡಿಯಂ ನಂಥ ಯಶಸ್ವೀ ಚಿತ್ರಗಳನ್ನು ನಿರ್ದೇಶಿಸಿದ್ದ ನಿರ್ದೇಶಕ ನರೇಶ್‌ಕುಮಾರ್ ಹೆಚ್.ಎನ್. ಹೊಸಳ್ಳಿ ಈಗ ಮತ್ತೊಂದು ಚಿತ್ರವನ್ನು ತೆರೆಗೆ ತರಲು ಅಣಿಯಾಗಿದ್ದಾರೆ. ಆ ಚಿತ್ರದ  ಹೆಸರು ಸೌತ್ ಇಂಡಿಯನ್ ಹೀರೋ. ನಿರ್ದೇಶನದ  ಜೊತೆಗೆ ಪತ್ನಿ ಶಿಲ್ಪಾ ಅವರ ಜೊತೆಗೂಡಿ  ಚಿತ್ರಕ್ಕೆ ಬಂಡವಾಳವನ್ನೂ ಸಹ ಹಾಕಿದ್ದಾರೆ. ಈ ಚಿತ್ರದಲ್ಲಿ ಕಿರುತೆರೆ ನಟ  ಸಾರ್ಥಕ್ ನಾಯಕನಾಗಿದ್ದು, ನಾಯಕಿಯರಾಗಿ ಕಾಶಿಮಾ ಹಾಗೂ ಮುಂಬೈ ಮೂಲದ ಊರ್ವಶಿ ನಟಿಸಿದ್ದಾರೆ.  ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಚಿತ್ರತಂಡ  ಹಮ್ಮಿಕೊಂಡಿತ್ತು. ನಟ ಉಪೇಂದ್ರ ಟ್ರೈಲರ್ ರಿಲೀಸ್ ಮಾಡಿ ಶುಭ ಹಾರೈಸಿದರು.

ತಮ್ಮ ನಿರ್ಮಾಣ ಹಾಗೂ ನಿರ್ದೇಶನದ ಸೌತ್ ಇಂಡಿಯನ್ ಹೀರೋ ಚಿತ್ರದ ಕುರಿತಂತೆ ಮಾಹಿತಿ ಹಂಚಿಕೊಂಡ  ನರೇಶಕುಮಾರ್, ನನ್ನ ನಿರ್ದೇಶನದ 4ನೇ ಚಿತ್ರವಿದು. ಒಂದು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಚಿತ್ರವನ್ನು ಉಪೇಂದ್ರ ಅವರಿಗೆ ತೋರಿಸಿದಾಗ ಅವರು ತುಂಬಾ ಇಷ್ಟಪಟ್ಟರು. ಚಿತ್ರದ ನಾಯಕ  ಭೌತಶಾಸ್ತ್ರದ ಶಿಕ್ಷಕ ಲಾಜಿಕ್ ಲಕ್ಷ್ಮಣರಾವ್, ಚಿತ್ರರಂಗದ ಯಾವುದೇ ಸಂಪರ್ಕವಿಲ್ಲದ ಆತ ಹೇಗೆ ಚಿತ್ರರಂಗಕ್ಕೆ ಬರುತ್ತಾನೆ, ಬಂದಮೇಲೆ ಏನೆಲ್ಲ ಸಂಕಷ್ಟ ಎದುರಿಸುತ್ತಾನೆ ಎನ್ನುವುದೇ ಚಿತ್ರದ ತಿರುಳು. ನಾಯಕನ ಪಾತ್ರಕ್ಕೆ ಮೂರು ಶೇಡುಗಳಿವೆ. ಒಂದರಲ್ಲಿ ಹಳ್ಳಿಯ ಬ್ಯಾಕ್‌ಡ್ರಾಪ್ ಇದ್ದರೆ, ಮತ್ತೊಂದು ಸಿಟಿಯ ಹಿನ್ನೆಲೆಯಲ್ಲಿರುತ್ತದೆ. ಟ್ರೈಲರ್ ಬಿಟ್ಟು ಇನ್ನೊಂದು ಸ್ಪೆಷಲ್ ಕ್ಯಾರೆಕ್ಟರ್  ಕೂಡ ಚಿತ್ರದಲ್ಲಿದೆ. ಇಮೇಜ್ ಇಲ್ಲದ ಒಬ್ಬ ಯುವಕ ಮುಂದೆ ದೊಡ್ಡ ನಾಯಕನಾಗಿ ಏನೆಲ್ಲಾ   ಸಮಸ್ಯೆಗಳನ್ನು ಎದುರಿಸುತ್ತಾನೆಂದು ಚಿತ್ರದ ಮೂಲಕ ಹೇಳಿದ್ದೇನೆ ಎಂದು ಹೇಳಿದರು.

ನಾಯಕನಟ ಸಾರ್ಥಕ್ ಮಾತನಾಡುತ್ತ ಅವನು ಮತ್ತು ಶ್ರಾವಣಿ ಸೇರಿದಂತೆ ಕೆಲ  ಧಾರಾವಾಹಿಗಳಲ್ಲಿ ಅಭಿನಯಿಸಿದ್ದೆ, ಇದೊಂದು ವಿಭಿನ್ನವಾದ ಪಾತ್ರ, ಒಬ್ಬ ಸ್ಟಾರ್ ನಟನ ಪರ್ಸನಲ್ ಲೈಫ್ ಹೇಗಿರುತ್ತೆ,  ಲಾಜಿಕ್ ಲಕ್ಷ್ಮಣರಾವ್ ಎಲ್ಲಾ  ವಿಷಯಗಳನ್ನು ಲಾಜಿಕ್‌ನಲ್ಲಿ ನೋಡುವಾತ, ಅವನು ಸಿನಿಮಾಗೆ ಬಂದನಂತರ ಮುಂದೇನಾಗುತ್ತದೆ ಎನ್ನುವುದು ಕಥೆಯ ತಿರುಳು ಎಂದರು. ಇದನ್ನೂ ಓದಿ: ಹೊಸ ಕಥೆ ಇದ್ದರೆ ಜನ ಒಪ್ಪಿಕೊಳ್ತಾರೆ, `ಕಾಂತಾರ’ ಸಕ್ಸಸ್ ಬಗ್ಗೆ ಕಿಚ್ಚನ ಮಾತು

ನಾಯಕಿ ಕಾಶಿಮಾ ಮಾತನಾಡುತ್ತ ಈ ಚಿತ್ರದಲ್ಲಿ ನಾನು ಹಳ್ಳಿಯ ಶಿಕ್ಷಕಿ ಮಾನಸಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದು,  ಉತ್ತರ ಕರ್ನಾಟಕ  ಬಾಷೆಯನ್ನು ಮಾತನಾಡಿದ್ದೇನೆ ಎಂದು ಹೇಳಿದರು. ನಿರ್ಮಾಪಕಿ ಶಿಲ್ಪಾ ಮಾತನಾಡುತ್ತ  ಮನರಂಜನೆಯ ಉದ್ದೇಶ ಇಟ್ಟುಕೊಂಡು ಈ ಚಿತ್ರವನ್ನು ನಿರ್ಮಾಣ ಮಾಡಿದ್ದೇವೆ ಎಂದರು. ಚಿತ್ರದಲ್ಲಿ ಒಬ್ಬ ನಿರ್ದೇಶಕನಾಗಿ  ವಿಜಯ್ ಚೆಂಡೂರು ಕಾಣಿಸಿಕೊಂಡಿದ್ದಾರೆ. ಅಮಿತ್, ಅಶ್ವಿನ್ ಕೊಡಂಗಿ, ಅಶ್ವಿನ್‌ರಾವ್ ಪಲ್ಲಕ್ಕಿ ಎಲ್ಲರೂ ತಂತಮ್ಮ ಪಾತ್ರಗಳ ಬಗ್ಗೆ  ಹೇಳಿಕೊಂಡರು. ಸಂಗೀತ ನಿರ್ದೇಶಕ ಹರ್ಷವರ್ಧನ್ ಮಾತನಾಡಿ ಚಿತ್ರದಲ್ಲಿ ಒಟ್ಟು 5 ಹಾಡುಗಳಿದ್ದು, ತುಂಬಾ ಚೆನ್ನಾಗಿ ಮೂಡಿಬಂದಿವೆ ಎಂದರು. ಘಮಘಮ ಎಂಬ ಉತ್ತರ ಕರ್ನಾಟಕ ಶೈಲಿಯ ಹಾಡಿಗೆ ಸಂಗೀತ ನೀಡಿದ್ದಾರೆ. ರಾಜಶೇಖರ್ ಹಾಗೂ ಪ್ರವೀಣ್ ಎಸ್. ಅವರ ಛಾಯಾಗ್ರಹಣ, ನರೇಶಕುಮಾರ್ ಅವರ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಈ ಚಿತ್ರಕ್ಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028836 0 0 0
<![CDATA[Earthquakeː ಟರ್ಕಿಯಲ್ಲಿ ಸಿಲುಕಿರೋದು ಬೆಂಗಳೂರು ಟೆಕ್ಕಿಯಲ್ಲ- ಕನ್ನಡಿಗರ ರಕ್ಷಣೆಗೆ ಮುಂದಾದ ಸರ್ಕಾರ]]> https://publictv.in/government-of-karnataka-appointed-nodel-officers-to-recue-kannadigas-as-over-15000-killed-in-earthquake/ Thu, 09 Feb 2023 03:18:14 +0000 https://publictv.in/?p=1028842 ಅಂಕಾರ/ಬೆಂಗಳೂರು: ಭೀಕರ ಭೂಕಂಪದಿಂದಾಗಿ (Earthquake) ನಲುಗಿರುವ ಟರ್ಕಿ (Turkey) ಹಾಗೂ ಸಿರಿಯಾ (Syria) ದೇಶಗಳಲ್ಲಿ ಇಲ್ಲಿಯವರೆಗೆ ಸಾವಿನ ಸಂಖ್ಯೆ 15 ಸಾವಿರಕ್ಕೆ ಏರಿಕೆಯಾದೆ. ಈ ನಡುವೆ ಟರ್ಕಿಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕರ್ನಾಟಕ ಸರ್ಕಾರ (Government Of Karnataka) ಮುಂದಾಗಿದೆ.

ಟರ್ಕಿ, ಸಿರಿಯಾ ಅವಘಡದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ನೋಡೆಲ್ ಅಧಿಕಾರಿಗಳನ್ನ ನೇಮಕ ಮಾಡಲಾಗಿದೆ. ಟರ್ಕಿ, ಸಿರಿಯಾ ರಾಯಭಾರ ಕಚೇರಿಗಳೊಂದಿಗೆ ಸಂಪರ್ಕಿಸಿ ಕನ್ನಡಿಗರ ಮಾಹಿತಿ ಪಡೆಯಲು ಸರ್ಕಾರದಿಂದ ಸೂಚನೆ ನೀಡಿದೆ.

ಸುಮಾರು 3,000 ಭಾರತೀಯರು ಟರ್ಕಿಯಲ್ಲಿ ವಾಸವಿದ್ದು, ಅವರಲ್ಲಿ 75 ಜನರು ಸಹಾಯವನ್ನು ಕೋರಿ ಕರೆ ಮಾಡಿರುವುದಾಗಿ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಟರ್ಕಿ ಮಾರಣಾಂತಿಕ ಭೂಕಂಪ – ಬೆಂಗಳೂರಿನ ಕಂಪನಿಯ ಉದ್ಯೋಗಿ ನಾಪತ್ತೆ

ಟರ್ಕಿಯಲ್ಲಿ ಸಿಲುಕಿರೋದು ಬೆಂಗಳೂರು ಟಿಕ್ಕಿಯಲ್ಲ: ಟರ್ಕಿಯಲ್ಲಿ ಸಿಲುದ್ದಾರೆ ಎನ್ನಲಾದ ಟೆಕ್ಕಿ ಬೆಂಗಳೂರಿನ (Bengaluru Techie) ವ್ಯಕ್ತಿಯಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಆತ ಬೇರೆ ರಾಜ್ಯದಿಂದ ಬಂದು ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡ್ತಿದ್ದ. ಅದೇ ಕಂಪನಿಯಿಂದ ಬ್ಯುಸಿನೆಸ್ ಟ್ರಿಪ್‌ಗಾಗಿ ಟರ್ಕಿಗೆ ತೆರಳಿದ್ದ, ಕಳೆದ ವಾರವಷ್ಟೇ ಬೆಂಗಳೂರು ಕಂಪನಿ ಪರವಾಗಿ ಪ್ರವಾಸ ಕೈಗೊಂಡಿದ್ದ ಎನ್ನಲಾಗಿದೆ.

ಸದ್ಯ ಭಾರತ ಸರ್ಕಾರ (Government Of India) ಈ ವ್ಯಕ್ತಿ ಪತ್ತೆಗೆ ಮುಂದಾಗಿದೆ. ಇಲ್ಲಿ ತನಕ ವ್ಯಕ್ತಿ ನಾಪತ್ತೆ ಬಗ್ಗೆ ವಿಪತ್ತು ನಿರ್ವಹಣಾ ಸಹಾಯವಾಣಿಗೆ ಯಾವುದೇ ಕರೆಗಳು ಬಂದಿಲ್ಲ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ `ಪಬ್ಲಿಕ್ ಟಿವಿ'ಗೆ ಮಾಹಿತಿ ನೀಡಿದೆ. ಇದನ್ನೂ ಓದಿ: ಪಾಕ್‌ನಲ್ಲಿ ಪರಸ್ಪರ ಡಿಕ್ಕಿಯಾಗಿ ಆಳವಾದ ಕಂದರಕ್ಕೆ ಉರುಳಿದ ಬಸ್‌, ಕಾರು – 30 ಮಂದಿ ದುರ್ಮರಣ

ಇದೇ ತಿಂಗಳ ಫೆಬ್ರವರಿ 6ರ ನಸುಕಿನ ಜಾವದಲ್ಲಿ ಟರ್ಕಿಯಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿದೆ. ಕಳೆದ ಮೂರು ದಿನಗಳಲ್ಲಿ 5 ಬಾರಿ ಸತತವಾಗಿ ಭೂಕಂಪ ಸಂಭವಿಸಿದ್ದು ಸಾವಿನ ಸಂಖ್ಯೆ 15 ಸಾವಿರಕ್ಕೆ ತಲುಪಿದೆ. ಈಗಾಗಲೇ ವಿಶ್ವಸಂಸ್ಥೆ ಸಾವಿನ ಸಂಖ್ಯೆ 20 ಸಾವಿರಕ್ಕೆ ಏರಿಕೆಯಾಗಬಹುದು ಎಂದು ಎಚ್ಚರಿಕೆ ನೀಡಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028842 0 0 0
<![CDATA[ಲವ್ ಜಿಹಾದ್ V/S ವ್ಯಾಲೆಂಟೈನ್ಸ್ ಡೇ ಲಿಂಕ್..!]]> https://publictv.in/boycott-valentines-day-trending-in-bengaluru/ Thu, 09 Feb 2023 03:32:33 +0000 https://publictv.in/?p=1028843

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028843 0 0 0
<![CDATA[ಕಪಿಲ್ ಶರ್ಮಾ ಶೋನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್]]> https://publictv.in/golden-star-ganesh-on-the-kapil-sharma-show/ Thu, 09 Feb 2023 03:18:01 +0000 https://publictv.in/?p=1028845 ಹಿಂದಿಯ ಪ್ರತಿಷ್ಠಿತ ಟಾಕ್ ಶೋ ‘ಕಪಿಲ್ ಶರ್ಮಾ ಶೋ’ ನಲ್ಲಿ ಕನ್ನಡದ ಹೆಸರಾಂತ ನಟ ಗೋಲ್ಡನ್ ಸ್ಟಾರ್ ಗಣೇಶ್ ಭಾಗಿಯಾಗಿದ್ದಾರೆ. ಕಪಿಲ್ ಜೊತೆಗಿನ ಫೋಟೋವನ್ನು ಹಾಗೂ ಆ ಕಾರ್ಯಕ್ರಮಕ್ಕೆ ತಯಾರಿಯಾಗಿ ಕಾರು ಏರಿದ ವಿಡಿಯೋವನ್ನು ಗಣೇಶ್ ಹಂಚಿಕೊಂಡಿದ್ದಾರೆ. ಕಾಮಿಡಿ ಕಾರ್ಯಕ್ರಮದ ಮೂಲಕವೇ ಫೇಮಸ್ ಆಗಿರುವ ಗಣೇಶ್, ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದು ಮನರಂಜನೆಗೆ ಯಾವುದೇ ಕೊರತೆ ಆಗದು ಎನ್ನುತ್ತಿದ್ದಾರೆ ಅಭಿಮಾನಿಗಳು.

ಕಪಿಲ್ ಜೊತೆಗಿನ ಶೋನಲ್ಲಿ ಈಗಾಗಲೇ ಕನ್ನಡದ ಹೆಸರಾಂತ ನಟ ಸುದೀಪ್ ಎರಡು ಬಾರಿ ಕಾಣಿಸಿಕೊಂಡಿದ್ದರು. ಈ ಶೋನಲ್ಲಿ ಎರಡು ಬಾರಿ ಕಾಣಿಸಿಕೊಂಡ ಮೊದಲ ಕನ್ನಡದ ನಟ ಎನ್ನುವ ಹೆಗ್ಗಳಿಕೆ ಸುದೀಪ್ ಅವರಿಗಿದೆ. ಸಲ್ಮಾನ್ ಖಾನ್ ಜೊತೆ ಒಂದು ಬಾರಿ ಸುದೀಪ್ ಕಾಣಿಸಿಕೊಂಡಿದ್ದರೆ, ಮತ್ತೊಂದು ಬಾರಿ ಸುನೀಲ್ ಶೆಟ್ಟಿ ಜೊತೆಯೂ ಅವರು ಕಪಿಲ್ ಶೋನಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಆಸ್ಕರ್ ವೇದಿಕೆಯಲ್ಲಿ `ನಾಟು ನಾಟು’ ಸಾಂಗ್ ಹಾಡಲಿದ್ದಾರೆ ಎಂ.ಎಂ ಕ್ಷೀರವಾಣಿ

ಇದೀಗ ಗಣೇಶ್ ಕೂಡ ಆ ಶೋನಲ್ಲಿ ಪಾಲ್ಗೊಂಡಿದ್ದು, ಹೆಚ್ಚಿನ ವಿವರಗಳನ್ನು ಸದ್ಯದಲ್ಲೇ ನೀಡುವುದಾಗಿ ಅವರು ತಿಳಿಸಿದ್ದಾರೆ. ಗಣೇಶ್ ನಟನೆಯ ‘ಬಾನದಾರಿಯಲ್ಲಿ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನಿಮಾದ ಪ್ರಮೋಷನ್ ನಲ್ಲಿ ಅವರು ಭಾಗಿಯಾಗಲಿದ್ದಾರಾ ಅಥವಾ ಬೇರೆ ಯಾವುದಾದರೂ ಕಾರ್ಯಕ್ರಮದ ಸಲುವಾಗಿ ಅವರು ಅತಿಥಿಯಾಗಿ ಹೋಗಿದ್ದಾರಾ ಎನ್ನುವುದು ಗೊತ್ತಾಗಿಲ್ಲ. ಈ ವಿಷಯವನ್ನು ಅವರೇ ಸದ್ಯದಲ್ಲೇ ತಿಳಿಸುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028845 0 0 0
<![CDATA[ಪತಿಯನ್ನು ಜೈಲಿಗೆ ಕಳುಹಿಸಿದ ರಾಖಿ ಸಾವಂತ್ : 14 ದಿನ ನ್ಯಾಯಾಂಗ ಬಂಧನದಲ್ಲಿ ಆದಿಲ್]]> https://publictv.in/rakhi-sawant-who-sent-her-husband-to-jail-adil-in-judicial-custody-for-14-days/ Thu, 09 Feb 2023 03:32:54 +0000 https://publictv.in/?p=1028853 ಬಾಲಿವುಡ್ ನಟಿ ರಾಖಿ ಸಾವಂತ್ ಮತ್ತು ಮೈಸೂರು ಹುಡುಗ ಆದಿಲ್ ನಡುವಿನ ಗಲಾಟೆ ಕೇವಲ ಹಾದಿರಂಪ ಬೀದಿರಂಪದಲ್ಲೇ ಮುಗಿಯಲಿದೆ ಎಂದು ನಂಬಲಾಗಿತ್ತು. ಆದರೆ, ಅದು ಪೊಲೀಸ್ ಸ್ಟೇಶನ್ ಮೆಟ್ಟಿಲು ಏರಿ, ಇದೀಗ ಆದಿಲ್ ನನ್ನು ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಮದುವೆಯಾಗಿ ಆರೇ ಆರು ತಿಂಗಳಿಗೆ ರಾಖಿ, ಪತಿಯ ಮೇಲೆ ವಿವಾಹೇತರ ಸಂಬಂಧ, ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಕಿರುಕುಳ ಸೇರಿದಂತೆ ಹಲವು ಆರೋಪಗಳನ್ನು ಮಾಡಿದ್ದಾರೆ.

ಮೂರು ದಿನಗಳ ಹಿಂದೆಯಷ್ಟೇ ಪತಿ ಆದಿಲ್ ಖಾನ್ ದುರಾನಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು ರಾಖಿ ಸಾವಂತ್. ಅದೇ ಸಂಜೆ ರೆಸ್ಟೋರೆಂಟ್ ನಲ್ಲಿ ಆದಿಲ್ ಖಾನ್ ಜೊತೆ ಊಟ ಮಾಡುತ್ತಿದ್ದ ವಿಡಿಯೋವನ್ನೂ ಹಂಚಿಕೊಂಡಿದ್ದರು. ಆದಿಲ್ ನನ್ನ ಬಳಿ ಕ್ಷಮೆ ಕೇಳಲು ಬಂದಿದ್ದ, ನಾನು ಕ್ಷಮಿಸಲಿಲ್ಲ ಎಂಬ ಹೇಳಿಕೆ ನೀಡಿದ್ದರು. ಆನಂತರ ತನ್ನನ್ನು ಭೇಟಿ ಮಾಡಲು ಮನೆಗೆ ಬಂದಿದ್ದ ಆದಿಲ್ ನನ್ನು ಪೊಲೀಸರಿಗೆ ಹಿಡಿದುಕೊಟ್ಟಿದ್ದರು. ಇದನ್ನೂ ಓದಿ: ಆಸ್ಕರ್ ವೇದಿಕೆಯಲ್ಲಿ `ನಾಟು ನಾಟು’ ಸಾಂಗ್ ಹಾಡಲಿದ್ದಾರೆ ಎಂ.ಎಂ ಕ್ಷೀರವಾಣಿ

ಕೆಲ ದಿನಗಳ ಹಿಂದೆಯಷ್ಟೇ ಮೈಸೂರು ಹುಡುಗ ಆದಿಲ್ ಜೊತೆ ಮದುವೆ ಆಗಿರುವುದಾಗಿ ರಾಖಿ ಹೇಳಿಕೊಂಡಿದ್ದರು. ತಮ್ಮ ಮದುವೆಯಾಗಿ ಆರೇಳು ತಿಂಗಳು ಕಳೆದರೂ, ಆದಿಲ್ ಗಾಗಿ ಮದುವೆ ವಿಚಾರವನ್ನು ಮುಚ್ಚಿಟ್ಟಿದ್ದಾಗಿಯೂ ಅವರು ತಿಳಿಸಿದ್ದರು. ರಾಖಿ ಸಾವಂತ್ ಮದುವೆ ವಿಚಾರವಾಗಿ ಹಾದಿರಂಪ ಬೀದಿ ರಂಪ ಮಾಡುತ್ತಿದ್ದಂತೆಯೇ ಆದಿಲ್ ಕೂಡ ಮದುವೆ ವಿಷಯವನ್ನು ಒಪ್ಪಿಕೊಂಡಿದ್ದ. ಕೆಲ ಕಾರಣಗಳಿಂದಾಗಿ ಅದನ್ನು ಬಹಿರಂಗ ಪಡಿಸಲು ಸಾಧ್ಯವಾಗಲಿಲ್ಲ ಎಂದೂ ಅವನು ತಿಳಿಸಿದ್ದ. ಇನ್ನೇನು ಮದುವೆ ವಿಚಾರ ಸುಖಾಂತ್ಯ ಕಾಣಲಿದೆ ಎನ್ನುವ ಹೊತ್ತಿನಲ್ಲಿ, ಆದಿಲ್ ನನ್ನನ್ನು ಬಿಟ್ಟು ಹೋಗುತ್ತಿದ್ದಾನೆ ಎನ್ನುವ ವಿಚಾರವನ್ನು ರಾಖಿ ಕಣ್ಣಿರಿಡುತ್ತಾ ಹೇಳಿದ್ದರು. ಇಬ್ಬರ ಮಧ್ಯ ಯಾವುದೂ ಸರಿಯಿಲ್ಲ ಎನ್ನುವುದನ್ನು ಹೇಳಿಕೊಂಡಿದ್ದರು.

ರಾಖಿ ತಮ್ಮ ಮರ್ಯಾದೆಯನ್ನು ತಗೆಯುತ್ತಿದ್ದಾರೆ ಎಂದು ಆದಿಲ್ ಆರೋಪಿಸಿದ್ದರು. ಹಾಗಾಗಿ ಪತ್ನಿಯಿಂದ ಅಂತರ ಕಾಪಾಡಿಕೊಂಡಿದ್ದೇನೆ ಎಂದೂ ಅವರು ತಿಳಿಸಿದ್ದರು. ಆದಿಲ್ ಉಲ್ಟಾ ಹೊಡೆಯುತ್ತಿದ್ದಂತೆಯೇ ರಾಖಿ ಮತ್ತೆ ಪತಿಯ ಮೇಲೆ ಆರೋಪಗಳ ಸುರಿಮಳೆ ಮಾಡಿದ್ದಾರೆ. ಆದಿಲ್ ಗೆ ಬೇರೆ ಹುಡುಗಿಯ ಜೊತೆ ಸಂಬಂಧವಿದೆ. ಆ ಹುಡುಗಿಗಾಗಿಯೇ ತಮ್ಮ ಮದುವೆಯನ್ನು ಮುಚ್ಚಿಟ್ಟಿದ್ದ ಎಂದು ಆರೋಪಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028853 0 0 0
<![CDATA[ಸಿದ್ದರಾಮಯ್ಯ ಸ್ಪರ್ಧೆ ಕೋಲಾರದಿಂದ ಖಚಿತ, ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿː ಯತೀಂದ್ರ]]> https://publictv.in/karnataka-election-2023-iam-contesting-in-varuna-constituency/ Thu, 09 Feb 2023 03:42:12 +0000 https://publictv.in/?p=1028860 ಮೈಸೂರು: ಸಿದ್ದರಾಮಯ್ಯ (Siddaramaiah) ಅವರು ಕೋಲಾರದಿಂದ ಸ್ಪರ್ಧಿಸುವುದು ಖಚಿತ. ಹಾಗಾಗಿ ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದು ಸಿದ್ದರಾಮಯ್ಯ ಪುತ್ರ ಶಾಸಕ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ತಂದೆಯವರು ಈಗಾಗಲೇ ಕೋಲಾರದಿಂದ (Kolar) ಸ್ಪರ್ಧೆ ಮಾಡುತ್ತೇನೆ ಎಂದಿದ್ದಾರೆ. ಅವರ ಸ್ಪರ್ಧೆ ಕೋಲಾರದಿಂದ ಖಚಿತ, ವರುಣಾ ಕ್ಷೇತ್ರದಿಂದ (Varuna Constituency) ನಾನು ಸ್ಪರ್ಧೆ ಮಾಡ್ತೇನೆ ಎಂದಿದ್ದಾರೆ. ಇದನ್ನೂ ಓದಿ: Earthquakeː ಟರ್ಕಿಯಲ್ಲಿ ಸಿಲುಕಿರೋದು ಬೆಂಗಳೂರು ಟೆಕ್ಕಿಯಲ್ಲ- ಕನ್ನಡಿಗರ ರಕ್ಷಣೆಗೆ ಮುಂದಾದ ಸರ್ಕಾರ

yathindra siddaramaiah

ವರುಣಾ ಕ್ಷೇತ್ರ (Varuna Constituency) ಯಾವಾಗಲು ಸಹ ಕಾಂಗ್ರೆಸ್ (Congress) ಭದ್ರಕೋಟೆ. ವರುಣಾ ಕ್ಷೇತ್ರ ರಚನೆ ಆದಾಗಿನಿಂದಲೂ ಇಲ್ಲಿ ಕಾಂಗ್ರೆಸ್ ಪಕ್ಷವೇ ಗೆದ್ದಿರೋದು. ಬಿಜೆಪಿಯಿಂದ ಯಾರೇ ಬಂದರೂ ನಮಗೆ ಭಯವಿಲ್ಲ. ಎಲ್ಲರೂ ಸಹ ಗೆಲ್ಲಬೇಕೆಂದು ಸ್ಟಾಟರ್ಜಿ ಮಾಡ್ತಾರೆ. ಅಂತಿಮವಾಗಿ ವರುಣಾ ಕ್ಷೇತ್ರದಲ್ಲಿ ನಾವೇ ಗೆಲ್ಲೋದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಗಳ ಬಳಿ ಪ್ರೆಗ್ನೆನ್ಸಿ ಟೆಸ್ಟ್‌ ಕಿಟ್ ಪತ್ತೆ – ಆ್ಯಸಿಡ್ ಸುರಿದು ತಂದೆ, ತಾಯಿಯಿಂದ ಕೊಲೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028860 0 0 0
<![CDATA[ಕಾಜೊಲ್ ಜೊತೆ ನಟಿಸುವ ಆಸೆ ವ್ಯಕ್ತಪಡಿಸಿದ ಕಿಚ್ಚ ಸುದೀಪ್]]> https://publictv.in/kichcha-sudeep-expressed-his-desire-to-act-with-kajol/ Thu, 09 Feb 2023 03:54:53 +0000 https://publictv.in/?p=1028862 ಬಾಲಿವುಡ್ ಖ್ಯಾತನಟಿ ಕಾಜೊಲ್ ಜೊತೆ ನಟಿಸುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಕಿಚ್ಚ ಸುದೀಪ್. ಆದರೆ, ಕೆಲವು ಷರತ್ತುಗಳನ್ನೂ ಅವರು ಹಾಕಿದ್ದಾರೆ. ಕಾಜೊಲ್ ಪತಿ, ಬಾಲಿವುಡ್ ನಟ ಅಜಯ್ ದೇವಗನ್ ಈ ವಿಷಯದಲ್ಲಿ ತಮ್ಮನ್ನು ದ್ವೇಷಿಸಬಾರದು ಎಂದು ತಮಾಷೆ ಮಾಡಿದ್ದಾರೆ. ಜೊತೆಗೆ ಅಜಯ್ ದೇವಗನ್ ತಮ್ಮಿಷ್ಟದ ನಟ ಎಂದೂ ಕಿಚ್ಚ ಹೇಳಿಕೊಂಡಿದ್ದಾರೆ.

ಭಾಷಾ ವಿಷಯದಲ್ಲಿ ಸುದೀಪ್ ಮತ್ತು ಅಜಯ್ ದೇವಗನ್ ನಡುವೆ ಟ್ವೀಟ್ ವಾರ್ ನಡೆದಿತ್ತು. ಹಿಂದಿ ಭಾಷೆಯನ್ನು ಅಜಯ್ ದೇವಗನ್ ರಾಷ್ಟ್ರ ಭಾಷೆ ಎಂದು ಕರೆದಿದ್ದರೆ, ಕನ್ನಡವೂ ಕೂಡ ರಾಷ್ಟ್ರ ಭಾಷೆ ಎಂದು ಹೇಳುವ ಮೂಲಕ ಕಿಚ್ಚ ಕನ್ನಡ ಪ್ರೇಮವನ್ನು ಮೆರೆದಿದ್ದರು. ಇದು ಸಾಕಷ್ಟು ಸುದ್ದಿ ಮಾಡಿತ್ತು. ಕೊನೆಗೆ ಒಬ್ಬರಿಗೊಬ್ಬರು ಕ್ಷಮೆ ಕೇಳುವ ಮೂಲಕ ವಿವಾದಕ್ಕೆ ಸುಖಾಂತ್ಯ ಹಾಡಿದ್ದರು. ಇದೀಗ ಕಾಜೊಲ್ ಬಗ್ಗೆ ಸುದೀಪ್ ಮಾತಾಡುವ ಮೂಲಕ ತಮ್ಮಗೆ ಯಾರ ಮೇಲೂ ದ್ವೇಷವಿಲ್ಲ ಎನ್ನುವುದನ್ನು ಸಾಬೀತು ಪಡಿಸಿದ್ದಾರೆ. ಇದನ್ನೂ ಓದಿ: ಶರಣ್ ಜೊತೆ ತೆರೆಹಂಚಿಕೊಳ್ಳಲಿದ್ದಾರೆ ಅಮೃತಾ ಅಯ್ಯಂಗಾರ್

ಮಾಧ್ಯಮದೊಂದಿಗೆ ಮಾತನಾಡಿರುವ ಸುದೀಪ್, ‘ನಾನು ಕಾಜೊಲ್ ಜೊತೆ ನಟಿಸಲು ಕಾಯುತ್ತಿದ್ದೇನೆ. ಅಂಥದ್ದೊಂದು ಅವಕಾಶ ಸಿಗಲಿ. ಅವಕಾಶ ಸಿಕ್ಕಾಗಿ ಅಜಯ್ ದೇವಗನ್ ಕೋಪಿಸಿಕೊಳ್ಳದಿರಲಿ ಎಂದು ತಮಾಷೆ ಮಾಡಿದ್ದಾರೆ. ವೈಯಕ್ತಿಕ  ವಿಚಾರಕ್ಕೆ ಅಜಯ್ ಅವರ ಜೊತೆ ತಾವು ವಾದ ಮಾಡಲಿಲ್ಲ ಎನ್ನುವುದನ್ನು ಕಿಚ್ಚ ಸ್ಪಷ್ಟ ಪಡಿಸಿದ್ದಾರೆ. ಎಲ್ಲವೂ ಪ್ರೀತಿಯಿಂದ ಸುಖಾಂತ್ಯವಾಗಿದ್ದನ್ನೂ ಅವರು ನೆನಪಿಸಿಕೊಂಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028862 0 0 0
<![CDATA[ಕೆ.ಆರ್.ಪುರಂ- ವೈಟ್‍ಫಿಲ್ಡ್ ಮೆಟ್ರೋ ಸಂಚಾರ ಸದ್ಯದಲ್ಲೇ ಮುಕ್ತ]]> https://publictv.in/kr-puram-whitefield-metro-will-be-open-in-march/ Thu, 09 Feb 2023 04:03:49 +0000 https://publictv.in/?p=1028866 ಬೆಂಗಳೂರು: ಬಹುನೀರಿಕ್ಷಿತ ಕೆ.ಆರ್.ಪುರಂ (KR Puram) ಮತ್ತು ವೈಟ್‍ಫಿಲ್ಡ್ (Whitefield) ನಡುವಿನ ಮೆಟ್ರೋ ಸಂಚಾರ ಸಾರ್ವಜನಿಕ ಮುಕ್ತವಾಗುವ ಕಾಲ ಸನಿಹವಾಗಿದೆ. ಕೇವಲ ಬೆರೆಳೆಣಿಕೆ ದಿನದಲ್ಲೇ ಈ ಮಾರ್ಗದ ಸಂಚಾರ ಮುಕ್ತವಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಖುದ್ದು ಬಿಎಂಆರ್‌ಸಿಎಲ್ (BMRCL) ಮಾಹಿತಿ ನೀಡಿದೆ.

12.75 ಕಿ.ಮೀ ಉದ್ದದ ಈ ಮಾರ್ಗದಲ್ಲಿ ಈಗಾಗಲೇ ಬಹುತೇಕ ಬಿಎಂಆರ್‌ಸಿಎಲ್‍ನ ಎಲ್ಲಾ ಕೆಲಸಗಳು ಮುಕ್ತಾಯವಾಗಿದೆ. ಪ್ರಾಯೋಗಿಕ ಸಂಚಾರಗಳು ಕೂಡ ಈಗಾಗಲೇ ಮೂರು ಹಂತದಲ್ಲಿ ಮುಕ್ತಾಯವಾಗಿದೆ. ಕಳೆದ ಎರಡು ದಿನದ ಹಿಂದಷ್ಟೇ ಈ ಮಾರ್ಗವನ್ನು 80 ಕಿ.ಮೀ ವೇಗದಲ್ಲಿ ಕೇವಲ 12 ನಿಮಿಷದಲ್ಲಿ ತಲುಪುವ ಮೂಲಕ ಯಶಸ್ವಿಯಾಗಿ ಮೂರನೇ ಪ್ರಾಯೋಗಿಕ ಓಡಾಟ ಪೂರ್ಣಗೊಳಿಸಿತ್ತು.

ಅದರ ಬೆನ್ನಲ್ಲೆ ಕೊನೆಯ ಹಂತದ ಪ್ರಯೋಗಿಕ ಪರೀಕ್ಷೆ ಕೂಡ ಇದೇ 11ರಂದು ನಡೆಯಲಿದ್ದು, ಈ ವೇಳೆ 90 ಕಿ.ಮೀ ವೇಗದಲ್ಲಿ 5 ಟ್ರೈನ್‍ಗಳು ಸಂಚಾರ ಮಾಡಲಿವೆ. ಈ ವೇಳೆ ಯಾವುದೇ ಅಡಚಣೆ ಇಲ್ಲದೆ ಪ್ರಾಯೋಗಿಕ ಓಡಾಟ ಮುಗಿದರೆ ಮೆಟ್ರೋ ಮಾರ್ಚ್‍ಗೆ ಓಪನ್ ಮಾಡಲು ಬಿಎಂಆರ್‍ಸಿಎಲ್‍ನಿಂದ ಆಗಬೇಕಾದ ಎಲ್ಲ ಕೆಲಸಗಳು ಮುಗಿದಂತಾಗಲಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಸ್ಪರ್ಧೆ ಕೋಲಾರದಿಂದ ಖಚಿತ, ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿː ಯತೀಂದ್ರ

ಈಗಾಗಲೇ ಈ ಮಾರ್ಗದಲ್ಲಿ ಓಡಾಟ ಮಾಡಲಿರುವ 6 ರೈಲುಗಳನ್ನು ವೈಟ್ ಫೀಲ್ಡ್ ಡಿಪೋಗೆ ಸ್ಥಳಾಂತರಿಸಲಾಗಿದೆ. ಅಲ್ಲದೇ ಈ ಮಾರ್ಗದ ಸಿಗ್ನಲಿಂಗ್ ಕೆಲಸಗಳು ಸೇರಿದಂತೆ ಎಲ್ಲಾ ಕಾರ್ಯಗಳು ಮುಕ್ತಾಯವಾಗಿದೆ. ಇದೇ 20 ಅಥವಾ 21ರಂದು ಮೆಟ್ರೋ ರೈಲು ಸುರಕ್ಷಿತಾ ಆಯುಕ್ತರು ಹೊಸ ಮಾರ್ಗದ ಅಂತಿಮ ಪರೀಶೀಲನೆ ನಡೆಸಲಿದ್ದಾರೆ.

ಇಲ್ಲಿಗೆ ಬಿಎಂಆರ್‌ಸಿಎಲ್ ಕೆಲಸಗಳು ಬಹುತೇಕ ಮುಗಿಯಲಿದ್ದು, ಬಳಿಕ ಸರ್ಕಾರಕ್ಕೆ ಸಂಪೂರ್ಣ ವರದಿ ಸಲ್ಲಿಕೆ ಮಾಡಲಿದೆ. ಆ ನಂತರ ಸರ್ಕಾರ ಈ ಮಾರ್ಗದ ಉದ್ಘಾಟನೆ ಯಾರಿಂದ, ಯಾವಾಗ ಅನ್ನೋದನ್ನು ನಿರ್ಧಾರ ಮಾಡಲಿದೆ. ಏಪ್ರಿಲ್ ಬಳಿಕ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆಯಿದ್ದು, ಮಾರ್ಚ್ ಮಧ್ಯವಾರದೊಳಗೆ ಸರ್ಕಾರ ಕೂಡ ಉದ್ಘಾಟನೆ ಮಾಡುವ ಸಾಧ್ಯತೆಯಿದೆ. ಇದನ್ನೂ ಓದಿ: Earthquakeː ಟರ್ಕಿಯಲ್ಲಿ ಸಿಲುಕಿರೋದು ಬೆಂಗಳೂರು ಟೆಕ್ಕಿಯಲ್ಲ- ಕನ್ನಡಿಗರ ರಕ್ಷಣೆಗೆ ಮುಂದಾದ ಸರ್ಕಾರ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028866 0 0 0
<![CDATA[ಸಂಚಾರಿ ಪೊಲೀಸರ ಖಜಾನೆಗೆ ಕೋಟಿ ಕೋಟಿ ದಂಡ - 6 ದಿನದಲ್ಲಿ 51 ಕೋಟಿ ವಸೂಲಿ]]> https://publictv.in/traffic-fine-discount-in-bengaluru-51-crore-collection-in-6-days/ Thu, 09 Feb 2023 05:43:14 +0000 https://publictv.in/?p=1028859 ಬೆಂಗಳೂರು: ರಾಜ್ಯದಲ್ಲಿ 50% ಟ್ರಾಫಿಕ್ ಡಿಸ್ಕೌಂಟ್‍ (Traffic Discount) ಗೆ ವ್ಯಾಪಕ ಬೆಂಬಲ ಸಿಕ್ಕಿದೆ. ಈ ಆಫರ್ ಮಸ್ತ್ ಆಗಿ ಯೂಸ್ ಮಾಡಿಕೊಂಡ ಸಾರ್ವಜನಿಕರು ಕೋಟಿ ಕೋಟಿ ದಂಡವನ್ನು ಕಟ್ಟಿ ತಮ್ಮ ಕೇಸ್‍ಗಳನ್ನು ಕ್ಲಿಯರ್ ಮಾಡಿಕೊಳ್ತಾ ಇದ್ದಾರೆ.

ಸಂಚಾರಿ ಪೊಲೀಸರ ಖಜಾನೆಗೆ ಬಂದು ಬಿಳುತ್ತಿದೆ ಕೋಟಿ ಕೋಟಿ ದಂಡದ ಹಣ. 6 ದಿನದಲ್ಲಿ 51 ಕೋಟಿ ದಂಡ ವಸೂಲಿ (Fine Collection) ಮಾಡಿದ್ದಾರೆ. ಬೆಂಗಳೂರಿನಲ್ಲಿ ವಾಹನ ಸವಾರರು ಟ್ರಾಫಿಕ್ ವೈಲೇಷನ್ (Traffic Violation) ಮಾಡಿದ ಕಾರಣ, ಸಾವಿರಾರು ರೂಪಾಯಿ ದಂಡದ ಮೊತ್ತ ಬ್ಯಾಲೆನ್ಸ್ ಇಟ್ಟುಕೊಂಡಿದ್ದರು.  ಇದನ್ನೂ ಓದಿ: ಶೇ.50 ಫೈನ್ ಡಿಸ್ಕೌಂಟ್‍ಗೆ ಫುಲ್ ರೆಸ್ಪಾನ್ಸ್ – 5 ದಿನದಲ್ಲಿ 50 ಕೋಟಿ ರೂ. ದಂಡ ವಸೂಲಿ

ದಂಡ ವಸೂಲಿಗೆ ರಿಯಾಯಿತಿ ಬೆನ್ನಲ್ಲೇ ವಾಹನ ಸವಾರರು ಕಳೆದ 6 ದಿನದಿಂದ ನಿರಂತರವಾಗಿ ಸರತಿ ಸಾಲಿನಲ್ಲಿ ನಿಂತು ದಂಡ ಕಟ್ಟುತ್ತಿದ್ದಾರೆ. ಆರು ದಿನದಲ್ಲಿ ಬರೋಬ್ಬರಿ 51 ಕೋಟಿ 85 ಲಕ್ಷ ದಂಡದ ಮೊತ್ತ ಸಂಗ್ರಹವಾಗಿದೆ. ಮುಂದಿನ ಫೆಬ್ರವರಿ 11ರವರೆಗೂ ರಿಯಾಯಿತಿ ಅವಧಿ ಇದ್ದು, ಮುಂದಿನ ಮೂರು ದಿನದಲ್ಲಿ 70 ಕೋಟಿಗೂ ಅಧಿಕ ಮೊತ್ತ ರೀಚ್ ಆಗುವ ನಿರೀಕ್ಷೆ ಇದೆ.

ದಂಡ ಪಾವತಿಗೆ ದಿನಾಂಕ ವಿಸ್ತರಣೆ ಮಾಡುವಂತೆ ಒತ್ತಾಯವೂ ಕೇಳಿ ಬರುತ್ತಿದೆ. ಸಧ್ಯ ಅವಧಿ ವಿಸ್ತರಣೆ ಬಗ್ಗೆ ಯಾವುದೇ ನಿರ್ಧಾರ ಇಲ್ಲ ಅಂತ ಸಂಚಾರಿ ಪೊಲೀಸ್ ಆಯುಕ್ತ ಸಲೀಂ ಹೇಳಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028859 0 0 0
<![CDATA[ಮುಂಬೈಗೆ ಶಿಫ್ಟ್ ಆದ ಸಮಂತಾ : 15 ಕೋಟಿ ಬೆಲೆಯ ಮನೆಯಲ್ಲಿ ವಾಸ]]> https://publictv.in/samantha-shifted-to-mumbai-living-in-a-house-worth-15-crores/ Thu, 09 Feb 2023 04:25:26 +0000 https://publictv.in/?p=1028868 ಕ್ಷಿಣದ ಖ್ಯಾತ ತಾರೆ ಸಮಂತಾ ರುತ್ ಪ್ರಭು ಹೈದರಾಬಾದ್ ತೊರೆದಿದ್ದಾರೆ. ಇನ್ಮುಂದೆ ಅವರು ಮುಂಬೈನಲ್ಲಿ ನೆಲೆಸಲಿದ್ದಾರೆ. ಅದಕ್ಕಾಗಿ ಸಮಂತಾ ದುಬಾರಿಯ ಬೆಲೆಯ ಫ್ಲ್ಯಾಟ್ ಖರೀದಿ ಮಾಡಿದ್ದು, ಅದಕ್ಕೆ 15 ಕೋಟಿ ರೂಪಾಯಿ ನೀಡಿದ್ದಾರೆ. ಅದು ಮೂರು ಬೆಡ್ ರೂಮ್ ವುಳ್ಳ ಮನೆಯಾಗಿದೆ ಎಂದು ವರದಿ ಆಗಿದೆ. ಇನ್ಮುಂದೆ ಸಮಂತಾ ಅದೇ ಮನೆಯಲ್ಲಿ ವಾಸವಿರಲಿದ್ದಾರೆ.

ಅನಾರೋಗ್ಯದ ಕಾರಣದಿಂದಾಗಿ ಸ್ವಲ್ಪ ದಿನ ಸಿನಿಮಾ ರಂಗದಿಂದ ದೂರವಿದ್ದ ಸಮಂತಾ, ಇದೀಗ ಸಾಲು ಸಾಲು ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಮತ್ತಷ್ಟು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಜೊತೆಗೆ ವೆಬ್ ಸೀರಿಸ್ ಒಂದಕ್ಕೆ ಸಹಿ ಮಾಡಿರುವುದರಿಂದ ಮುಂಬೈನಲ್ಲೇ ಉಳಿಯಲಿದ್ದಾರೆ. ಅಲ್ಲಿಂದಲೇ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನುತ್ತಿವೆ ಮೂಲಗಳು. ಇದನ್ನೂ ಓದಿ:ಮದುವೆ ಫೋಟೋ ಹಂಚಿಕೊಂಡ ಬೆನ್ನಲ್ಲೇ ವೈರಲಾಯ್ತು ಸಿದ್- ಕಿಯಾರಾ ಆಮಂತ್ರಣ ಪತ್ರಿಕೆ

ಸಮಂತಾ ಎರಡನೇ ಹಿಂದಿ ಸಿನಿಮಾವನ್ನು ಒಪ್ಪಿಕೊಂಡಿದ್ದು, ಈ ಸಿನಿಮಾದ ಶೂಟಿಂಗ್ ಗಾಗಿಯೇ ಅವರು ಹೆಚ್ಚು ದಿನಗಳ ಕಾಲ ಮುಂಬೈನಲ್ಲಿ ಇರಬೇಕಾದ ಸನ್ನಿವೇಶ ಎದುರಾಗಿದೆ. ವರುಣ್ ಧವನ್ ಜೊತೆಗಿನ ಆ ಸಿನಿಮಾದಲ್ಲಿ ಸಮಂತಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಎಲ್ಲ ಕಾರಣದಿಂದಾಗಿಯೇ ಅವರು ಮುಂಬೈಗೆ ಶಿಫ್ಟ್ ಆಗಿದ್ದಾರಂತೆ. ಜೊತೆಗೆ ಹೊಸ ವಾತಾವರಣವೂ ಅವರಿಗೆ ಬೇಕಾಗಿದ್ದರಿಂದ ಮುಂಬೈ ಸೂಕ್ತ ಎನಿಸಿದೆಯಂತೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028868 0 0 0
<![CDATA[Spy Balloon Rowː ಚೀನಾದೊಂದಿಗೆ ಸಂಘರ್ಷಕ್ಕಿಳಿಯುವುದಿಲ್ಲ ಎಂದ ಜೋ ಬೈಡನ್]]> https://publictv.in/us-not-looking-for-conflict-with-china-joe-biden-says/ Thu, 09 Feb 2023 04:41:25 +0000 https://publictv.in/?p=1028870 ವಾಷಿಂಗ್ಟನ್: ಅಮೆರಿಕದ (US) ದಕ್ಷಿಣ ಕೆರೊಲಿನಾ ಪ್ರಾಂತ್ಯದಲ್ಲಿ ತನ್ನ ಫೈಟರ್ ಜೆಟ್ ಮೂಲಕ ಚೀನಾದ ಬೇಹುಗಾರಿಕಾ ಬಲೂನ್ (China Spy Balloon) ಅನ್ನು ಹೊಡೆದುರುಳಿಸಿತ್ತು. ಇದರಿಂದ ಚೀನಾ ಅಸಮಾಧಾನ ಹೊರಹಾಕಿತ್ತು. ಈ ಕುರಿತು ಪ್ರತಿಕ್ರಿಯಿಸಿರುವ ಯುಎಸ್ ಅಧ್ಯಕ್ಷ ಜೋ ಬೈಡನ್ (Joe Biden), ಅಮೆರಿಕವು ಚೀನಾದೊಂದಿಗೆ ಸಂಘರ್ಷಕ್ಕಿಳಿಯಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಚೀನಾ ಸ್ಪೈ ಬಲೂನ್ ಕೇವಲ ಹವಾಮಾನ ಸಂಶೋಧನೆ ನಡೆಸುತ್ತಿದೆ ಎಂದು ಹೇಳಿಕೊಂಡಿದೆ. ಆದ್ರೆ ಪೆಂಟಗನ್ ಇದನ್ನ ಉನ್ನತ ಬೇಹುಗಾರಿಕಾ ಕಾರ್ಯಾಚರಣೆ ಎಂದು ತಿಳಿಸಿದೆ. ಯುಎಸ್ ನೌಕಾಪಡೆಯು ಈ ಬಗ್ಗೆ ವಿಶ್ಲೇಷಣೆ ನಡೆಸಲು ಅಟ್ಲಾಂಟಿಕ್ ಸಾಗರದಿಂದ ಅವಶೇಷಗಳನ್ನ ತರಿಸಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತವನ್ನೂ ಟಾರ್ಗೆಟ್‌ ಮಾಡಿದೆ ಚೀನಾದ ಬೇಹುಗಾರಿಕಾ ಬಲೂನ್‌

ಅತ್ಯಂತ ಎತ್ತರದಲ್ಲಿ ಹಾರಾಡುತ್ತಿದ್ದ ಸ್ಪೈ ಬಲೂನ್, ಯುಎಸ್‌ನ ಸೂಕ್ಷ್ಮ ಮಿಲಿಟರಿ ಪಡೆಯಿದ್ದ ಸ್ಥಳವನ್ನ ದಿಟ್ಟಿಸುತ್ತಿತ್ತು ಅದಕ್ಕಾಗಿ ಅನುಮಾನಗೊಂಡು ಪೆಂಟಗನ್ ಬಲೂನ್ ಅನ್ನು ಹೊಡೆದಿದೆ. ನಾವು ಚೀನಾದೊಂದಿಗೆ ಸಂಪೂರ್ಣವಾಗಿ ಸ್ಪರ್ಧಿಸಲಿದ್ದೇವೆ, ಆದ್ರೆ ಸಂಘರ್ಷಕ್ಕಿಳಿಯಲು ಬಯಸುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: US Fighter Jet Attack: ಚೀನಾ ಬೇಹುಗಾರಿಕಾ ಬಲೂನ್ ಹೊಡೆದುರುಳಿಸಿದ ಅಮೆರಿಕ

ಈ ಘಟನೆ ಚೀನಾದೊಂದಿಗಿನ ಸಂಬಂಧಕ್ಕೆ ದೊಡ್ಡ ಪೆಟ್ಟು ಮಾಡಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಬೈಡನ್, ಖಂಡಿತವಾಗಿ ಇಲ್ಲ ಎಂದು ತಿಳಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028870 0 0 0
<![CDATA[ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ]]> https://publictv.in/milky-beauty-who-was-a-surprise-among-the-row-of-movies/ Thu, 09 Feb 2023 04:47:03 +0000 https://publictv.in/?p=1028873 ಕ್ಷಿಣ ಸಿನಿಮಾ ರಂಗದ ಖ್ಯಾತ ತಾರೆ, ಮಿಲ್ಕಿಬ್ಯೂಟಿ ಖ್ಯಾತಿಯ ನಟಿ ತಮನ್ನಾ ಕಾವಿತೊಟ್ಟು ಅಚ್ಚರಿ ಮೂಡಿಸಿದ್ದಾರೆ. ಬಿಕಿನಿ ತೊಟ್ಟು ಸಖತ್ ಹಾಟ್ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದ ಈ ನಟಿ, ಇದೀಗ ಕಾವಿ ತೊಟ್ಟಿರುವುದು ಅಭಿಮಾನಿಗಳ ಗೊಂದಲಕ್ಕೆ ಕಾರಣವಾಗಿದೆ. ಕೇವಲ ಕಾವಿ ಮಾತ್ರ ತೊಟ್ಟಿಲ್ಲ, ಹಲವು ದೇವಾಲಯಗಳಿಗೆ ತೆರಳಿ ಅವರು ಪೂಜೆ ಕೂಡ ಸಲ್ಲಿಸುತ್ತಿದ್ದಾರೆ. ಹೀಗಾಗಿ ತಮನ್ನಾ ಸಂನ್ಯಾಸಿನಿ ಆಗಲಿದ್ದಾರಾ ಎನ್ನುವ  ಅನುಮಾನ ಕೂಡ ಮೂಡಿದೆ.

ತಮನ್ನಾ ಕೈಯಲ್ಲಿ ಸದ್ಯ ನಾಲ್ಕು ಚಿತ್ರಗಳಿವೆ. ಚಿರಂಜೀವಿ ಜೊತೆ ಭೋಳಾ ಶಂಕರ್ ಸಿನಿಮಾದಲ್ಲಿ ನಾಯಕಿಯಾಗಿ ತೆರೆ ಹಂಚಿಕೊಂಡಿದ್ದಾರೆ. ರಜನಿಕಾಂತ್ ನಟನೆಯ ಜೈಲರ್ ಸಿನಿಮಾದಲ್ಲೂ ಇವರು ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಬಾಲಿವುಡ್ ನಲ್ಲಿ ಬೋಲೆ ಚುಡಿಯಾ ಸಂಪೂರ್ಣ ಶೂಟಿಂಗ್ ಮುಗಿದಿದೆ. ಬಾಂದ್ರಾ ಹೆಸರಿನ ಸಿನಿಮಾವನ್ನೂ ಅವರು ಒಪ್ಪಿಕೊಂಡಿದ್ದಾರೆ. ಇಷ್ಟೊಂದು ಬ್ಯುಸಿಯಾಗಿದ್ದರೂ, ದೇವಸ್ಥಾನ ಸುತ್ತುವುದಕ್ಕೆ ಕಾರಣ ಏನು ಎನ್ನುವುದು ಯಕ್ಷ ಪ್ರಶ್ನೆಯಾಗಿದೆ ಅವರ ಅಭಿಮಾನಿಗಳಿಗೆ. ಇದನ್ನೂ ಓದಿಸಿದ್-ಕಿಯಾರಾ ಮದುವೆ ಜೀವನದ ಬಗ್ಗೆ ಭವಿಷ್ಯ ನುಡಿದ ಜ್ಯೋತಿಷಿ

ಕೆಲವು ದಿನಗಳ ಹಿಂದೆಯಷ್ಟೇ ತಮನ್ನಾ ಮದುವೆ ವಿಚಾರ ಸಖತ್ ಸದ್ದು ಮಾಡಿತ್ತು. ಮುಂಬೈ ಮೂಲದ ಉದ್ಯಮಿಯೊಬ್ಬರನ್ನು ಅವರು ಮದುವೆ ಆಗಲಿದ್ದಾರೆ ಎಂದು ಹೇಳಲಾಗಿತ್ತು. ಈ ನಡುವೆ ಅವರು ಕಾವಿತೊಟ್ಟು ಲಿಂಗ ಬೈರವಿಗೆ ಪೂಜೆ ಸಲ್ಲಿಸಿದ್ದಾರೆ. ಜೊತೆ ಹಿಮಾಲಯಕ್ಕೆ ತೆರಳಿ ವೈಷ್ಣವಿ ದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಬಲ್ಲ ಮೂಲಗಳ ಪ್ರಕಾರ  ತಮನ್ನಾ ಇಶಾ ಯೋಗ ಆಶ್ರಮಕ್ಕೆ ಭೇಟಿ ನೀಡಿದ್ದು, ಅಲ್ಲಿ ದೀಕ್ಷೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಇದೆಲ್ಲವೂ ಅವರ ಮದುವೆಗೆ ಎಂದು ಹೇಳಲಾಗುತ್ತಿದೆ. ಆದಷ್ಟು ಬೇಗ ಮದುವೆಯಾಗಲಿ ಎನ್ನುವುದಕ್ಕಾಗಿ ಅವರು ಪೂಜೆ ಸಲ್ಲಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ಕುರಿತು ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028873 0 0 0
<![CDATA[ಅಂದುಕೊಂಡಿದ್ದು ‘ಬಿಗ್ ಬಾಸ್’ ಮನೆ, ಹೋಗಿದ್ದು ‘ಜೈಲು’ : ಆದಿಲ್ ಖಾನ್ ಅಸಲಿ ಕಥೆ]]> https://publictv.in/thought-it-was-bigg-boss-house-went-to-jail-adil-khans-real-story/ Thu, 09 Feb 2023 06:23:56 +0000 https://publictv.in/?p=1028881 ಬಾಲಿವುಡ್ ನಟಿ ರಾಖಿ ಸಾವಂತ್ ಹಿಂದೆ ಬಿದ್ದು ಸದ್ಯ ಜೈಲುಪಾಲಾಗಿರುವ ಆದಿಲ್ ಖಾನ್ ಗೆ ಬಿಗ್ ಬಾಸ್ ಮನೆ ಒಳಗೆ ಹೋಗುವ ಆಸೆ ಇತ್ತಂತೆ. ಹಾಗಾಗಿಯೇ ಅವನು ರಾಖಿ ಸಖ್ಯ ಬೆಳೆಸಿದ್ದ ಎನ್ನುವ ವಿಷಯ ಬಹಿರಂಗವಾಗಿದೆ. ಆದಿಲ್ ಆಪ್ತರು ಹೇಳುವಂತೆ ರಾಖಿ ಹಿಂದೆ ಹೋದರೆ, ಬಿಗ್ ಬಾಸ್ ಮನೆಗೆ ಹೋಗುವ ದಾರಿ ಸುಲಭವಾಗುತ್ತದೆ. ಹೀಗಾಗಿ ರಾಖಿ ಬೆನ್ನು ಬಿದ್ದಿದ್ದ ಎಂದು ಹೇಳಲಾಗುತ್ತಿದೆ. ಈ ಹಿಂದೆ ಸ್ವತಃ ರಾಖಿಯೇ ಆದಿಲ್ ಜೊತೆ ಬಿಗ್ ಬಾಸ್ ಮನೆಗೆ ಹೋಗುವುದಾಗಿಯೂ ಮಾತನಾಡಿದ್ದರು.

ಆದಿಲ್ ಜೊತೆ ಡೇಟಿಂಗ್ ಮಾಡುತ್ತಿರುವ ವಿಷಯವನ್ನು ರಾಖಿ ಸಾವಂತ್ ಬಹಿರಂಗ ಪಡಿಸಿದ ಸಂದರ್ಭದಲ್ಲೂ ಬಿಗ್ ಬಾಸ್ ಕುರಿತಾಗಿ ನಟಿ ಮಾತನಾಡಿದ್ದರು. ಬಿಗ್ ಬಾಸ್ ಮನೆಗೆ ಒಟ್ಟಿಗೆ ಹೋಗುವಂತಹ ಅವಕಾಶ ಬಂದರೆ, ಹೋಗುತ್ತೇವೆ ಎಂದಿದ್ದರು. ಅಲ್ಲದೇ, ಬಿಗ್ ಬಾಸ್ ಮನೆಯಲ್ಲೇ ಮದುವೆ ಆಗುವುದಾಗಿಯೂ ತಿಳಿಸಿದ್ದರು. ಆದರೆ, ಕೇವಲ ರಾಖಿಗೆ ಮಾತ್ರ ಮನೆಯ ಪ್ರವೇಶಕ್ಕೆ ಅವಕಾಶ ಸಿಕ್ಕಿತ್ತು. ತಾಯಿಯ ಅನಾರೋಗ್ಯದ ಕಾರಣದಿಂದಾಗಿ ಅವರು ಅರ್ಧಕ್ಕೆ ಬಿಗ್ ಬಾಸ್ ಮನೆಯಿಂದ ವಾಪಸ್ಸಾದರು.

ತನಗೆ ಬಿಗ್ ಬಾಸ್ ಮನೆಗೆ ಹೋಗುವುದಕ್ಕೆ ಅವಕಾಶ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ರಾಖಿಯಿಂದ ಆದಿಲ್ ದೂರವಾದ ಎನ್ನುವ ಮಾತು ಆಪ್ತರಿಂದ ತಿಳಿದು ಬಂದಿದೆ. ಆದರೆ, ರಾಖಿ ಸಾವಂತ್ ಹೇಳುವುದೇ ಬೇರೆ. ಆದಿಲ್ ಮೇಲೆ ಹಲವು ಗುರುತರ ಆರೋಪಗಳನ್ನು ಮಾಡಿದ್ದಾರೆ. ಅಸಹಜ ಲೈಂಗಿಕ ಕ್ರಿಯೆಯಿಂದ ಹಿಡಿದು ವರದಕ್ಷಿಣೆ ಕಿರುಕುಳದ ಆರೋಪವನ್ನೂ ಪತಿ ಆದಿಲ್ ಮೇಲೆ ಹೊರಸಿದ್ದಾರೆ. ಅವೆಲ್ಲವೂ ಗುರುತರ ಆರೋಪಗಳಾದ ಕಾರಣದಿಂದಾಗಿ ಕೋರ್ಟ್ ಆದಿಲ್ ಗೆ 14 ದಿನಗಳ ನ್ಯಾಯಾಂಗ ಬಂಧನ ಆದೇಶ ಹೊರಡಿಸಿದೆ.

ರಾಖಿ ಸಾವಂತ್ ಗಿಂತ ಮುಂಚೆಯೇ ಆದಿಲ್ ಕೂಡ ಬೇರೊಂದು ಹುಡುಗಿಯನ್ನು ಪ್ರೀತಿಸುತ್ತಿದ್ದ ಎನ್ನುವ ರೂಮರ್ ಕೂಡ ಹಬ್ಬಿದೆ. ರಾಖಿ ಕೂಡ ಬೇರೆ ಹುಡುಗಿಯೊಂದಿಗೆ ಆದಿಲ್ ಪ್ರೀತಿಸುತ್ತಿದ್ದಾನೆ ಎನ್ನುವ ಆರೋಪವನ್ನೂ ಮಾಡಿದ್ದಾಳೆ. ಆ ಹುಡುಗಿಯ ಜೊತೆಗಿರುವ ವಿಡಿಯೋವನ್ನು ಬಹಿರಂಗ ಪಡಿಸುವ ಮಾತುಗಳನ್ನೂ ಆಡಿದ್ದಾಳೆ. ಆದರೆ, ಇವರ ದಾಂಪತ್ಯ ಮುಂದಿನ ದಿನಗಳಲ್ಲಿ ಯಾವ ಹಾದಿಯನ್ನು ಹಿಡಿಯತ್ತೋ ಕಾದು ನೋಡಬೇಕು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028881 0 0 0
<![CDATA[ರೈಲು ಚಲಿಸುತ್ತಿದ್ದಾಗ ಪ್ಲಾಟ್‍ಫಾರ್ಮ್‌ನಿಂದ ಬಿದ್ದು ಮಹಿಳೆ ಸಾವು]]> https://publictv.in/woman-dies-after-falling-into-gap-between-moving-train-and-platform-at-nagpur-station-maharashtra/ Thu, 09 Feb 2023 05:15:57 +0000 https://publictv.in/?p=1028919 ಮುಂಬೈ: ನಾಗ್ಪುರ ರೈಲು ನಿಲ್ದಾಣದಲ್ಲಿ (Nagpur station) ರೈಲು (Train) ಚಲಿಸುತ್ತಿದ್ದ ವೇಳೆ ಪ್ಲಾಟ್‍ಫಾರ್ಮ್‌ನಿಂದ (Platform) ಬಿದ್ದು ಮಹಿಳೆಯೊಬ್ಬಳು (Woman) ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದಲ್ಲಿ (Maharashtra) ನಡೆದಿದೆ.

ಗಾಯತ್ರಿ ಸ್ವಾಮಿವಿವೇಕಾನಂದ ಪಾಂಡೆ ಮೃತ ಮಹಿಳೆ. ಈಕೆ ದಾನಪುರ- ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ಪ್ರಯಾಣಿಸುತ್ತಿದ್ದರು. ನಾಗ್ಪುರ ನಿಲ್ದಾಣದಲ್ಲಿ ತಿಂಡಿಯನ್ನು ತೆಗೆದುಕೊಳ್ಳಲು ರೈಲು ನಿಂತಿದ್ದಾಗ ಇಳಿದಿದ್ದಾಳೆ. ಆದರೆ ಆಕೆ ತಿಂಡಿಯನ್ನು ತೆಗೆದುಕೊಳ್ಳುತ್ತಿದ್ದಾಗಲೇ ರೈಲು ಚಲಿಸಲು ಪ್ರಾರಂಭವಾಗಿದೆ.

[caption id="attachment_924117" align="alignnone" width="800"] ಸಾಂದರ್ಭಿಕ ಚಿತ್ರ[/caption]

ಇದನ್ನು ಗಮನಿಸಿದ ಗಾಯತ್ರಿ ರೈಲನ್ನು ಹತ್ತಲು ಪ್ರಯತ್ನಿಸಿದ್ದಾಳೆ. ಆದರೆ ಆಕೆ ರೈಲು ಮತ್ತು ಪ್ಲಾಟ್‍ಫಾರ್ಮ್ ನಡುವಿನ ಅಂತರದಲ್ಲಿ ಜಾರಿ ಬಿದ್ದಿದ್ದಾಳೆ. ಈ ವೇಳೆ ಆಕೆಯ ತಲೆಗೆ ಗಂಭೀರ ಪೆಟ್ಟು ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಸಿದ್ದರಾಮಯ್ಯ ಸ್ಪರ್ಧೆ ಕೋಲಾರದಿಂದ ಖಚಿತ, ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿː ಯತೀಂದ್ರ

ಘಟನೆಯ ನಂತರ ರೈಲನ್ನು ನಿಲ್ಲಿಸಲಾಯಿತು. ಘಟನೆಗೆ ಸಂಬಂಧಿಸಿ ಆಕೆಯ 19ರ ಹಾಗೂ 23 ವರ್ಷದ ಹೆಣ್ಣು ಮಕ್ಕಳಿಗೆ ವಿಷಯ ತಿಳಿಸಲಾಗಿದೆ ಎಂದು ಅಲ್ಲಿನ ಸಿಬ್ಬಂದಿ ತಿಳಿಸಿದ್ದಾರೆ. ಇದನ್ನೂ ಓದಿ: ಕೆ.ಆರ್.ಪುರಂ- ವೈಟ್‍ಫಿಲ್ಡ್ ಮೆಟ್ರೋ ಸಂಚಾರ ಸದ್ಯದಲ್ಲೇ ಮುಕ್ತ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028919 0 0 0
<![CDATA[ಸರ್ಕಾರಿ ಕಚೇರಿಗಳಲ್ಲಿ ಅಳವಡಿಸಿರುವ ಚೀನಾ ನಿರ್ಮಿತ ಭದ್ರತಾ ಕ್ಯಾಮೆರಾಗಳ ತೆರವು - ಆಸ್ಟ್ರೇಲಿಯಾ ನಿರ್ಧಾರ]]> https://publictv.in/australia-to-remove-chinese-cameras-from-government-sites-to-secure-them/ Thu, 09 Feb 2023 05:47:28 +0000 https://publictv.in/?p=1028988 ಸಿಡ್ನಿ: ಸರ್ಕಾರಿ ಕಚೇರಿಗಳಲ್ಲಿ ಅಳವಡಿಸಲಾಗಿರುವ ಚೀನಾ (China) ನಿರ್ಮಿತ ಭದ್ರತಾ ಕ್ಯಾಮೆರಾಗಳನ್ನು ಸುರಕ್ಷತೆ ದೃಷ್ಟಿಯಿಂದ ತೆರವುಗೊಳಿಸಲು ನಿರ್ಧರಿಸಲಾಗಿದೆ ಎಂದು ಆಸ್ಟ್ರೇಲಿಯಾದ (Australia) ರಕ್ಷಣಾ ಸಚಿವಾಲಯ ತಿಳಿಸಿದೆ.

ಯುನೈಟೆಡ್ ಸ್ಟೇಟ್ಸ್ (US) ಮತ್ತು ಬ್ರಿಟನ್‌ನಲ್ಲಿ (Britain) ಇದೇ ರೀತಿಯ ಕ್ರಮಗಳನ್ನು ಅನುಸರಿಸಲಾಗಿದೆ. ಇವೆರಡೂ ಸರ್ಕಾರಿ ಇಲಾಖೆಗಳು ಸೂಕ್ಷ್ಮ ಕಚೇರಿಗಳಲ್ಲಿ ಚೀನೀ ನಿರ್ಮಿತ ಕ್ಯಾಮೆರಾಗಳನ್ನು ಅಳವಡಿಸುವುದಂತೆ ಕ್ರಮವಹಿಸಲಾಗಿದೆ. ಇದನ್ನೂ ಓದಿ: Spy Balloon Rowː ಚೀನಾದೊಂದಿಗೆ ಸಂಘರ್ಷಕ್ಕಿಳಿಯುವುದಿಲ್ಲ ಎಂದ ಜೋ ಬೈಡನ್

ಚೀನಾದ ಕಂಪನಿಗಳಿಗೆ ಬೀಜಿಂಗ್‌ನ ಭದ್ರತಾ ವಲಯ ಗುಪ್ತಚರ ಮಾಹಿತಿ ಹಂಚಿಕೊಳ್ಳುವಂತೆ ಒತ್ತಾಯಿಸಬಹುದು ಎಂಬ ಭಯದಿಂದ ಕಳೆದ ವರ್ಷದ ನವೆಂಬರ್‌ನಲ್ಲಿ ಬ್ರಿಟನ್‌ ಈ ಕಾರ್ಯಾರಂಭ ಮಾಡಿತು ಎನ್ನಲಾಗಿದೆ.

200 ಕ್ಕೂ ಹೆಚ್ಚು ಆಸ್ಟ್ರೇಲಿಯನ್ ಸರ್ಕಾರಿ ಕಟ್ಟಡಗಳಲ್ಲಿ ಭದ್ರತಾ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಆಸ್ಟ್ರೇಲಿಯನ್ ರಕ್ಷಣಾ ಸಚಿವ ರಿಚರ್ಡ್ ಮಾರ್ಲೆಸ್ ಅವರು ರಕ್ಷಣಾ ಇಲಾಖೆಯ ಕಚೇರಿಗಳಲ್ಲಿರುವ ಕ್ಯಾಮೆರಾಗಳನ್ನು ಗುರುತಿಸಿ ಅವುಗಳನ್ನು ತೆರವುಗೊಳಿಸಲು ಕ್ರಮಕೈಗೊಂಡಿದ್ದಾರೆ. ಇದನ್ನೂ ಓದಿ: Earthquakeː ಟರ್ಕಿಯಲ್ಲಿ ಸಿಲುಕಿರೋದು ಬೆಂಗಳೂರು ಟೆಕ್ಕಿಯಲ್ಲ- ಕನ್ನಡಿಗರ ರಕ್ಷಣೆಗೆ ಮುಂದಾದ ಸರ್ಕಾರ

ಕ್ಯಾಮೆರಾಗಳನ್ನು ಹಿಕ್ವಿಷನ್ ಮತ್ತು ಡಹುವಾ ಕಂಪನಿಗಳು ತಯಾರಿಸಿವೆ. ಇವೆರಡನ್ನೂ ಯುನೈಟೆಡ್ ಸ್ಟೇಟ್ಸ್‌ನಲ್ಲಿ ಕಪ್ಪುಪಟ್ಟಿಗೆ ಸೇರಿಸಲಾಗಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಚೀನಾದ ಈ ಕಂಪನಿಗಳು ತಯಾರಿಸಿದ ಸಿಸಿಟಿವಿ ಕ್ಯಾಮೆರಾಗಳ ಆಮದನ್ನು ಅಮೆರಿಕಾ ನಿಷೇಧಿಸಿತು. ರಾಷ್ಟ್ರೀಯ ಭದ್ರತೆಗೆ ಇವು ಸ್ವೀಕಾರಾರ್ಹವಲ್ಲ ಎಂದು ಅಮೆರಿಕ ಅಭಿಪ್ರಾಯಪಟ್ಟಿತ್ತು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028988 0 0 0
<![CDATA[7 ಸಾವಿರ ಉದ್ಯೋಗಿಗಳನ್ನ ಕೆಲಸದಿಂದ ತೆಗೆಯಲು ಮುಂದಾದ The Walt Disney]]> https://publictv.in/disney-plans-to-fire-7k-employees-to-cut-costs/ Thu, 09 Feb 2023 06:12:43 +0000 https://publictv.in/?p=1028997 ವಾಷಿಂಗ್ಟನ್: ಅಮೆರಿಕದ (US) ದಿ ವಾಲ್ಟ್ ಡಿಸ್ನಿ ಕಂಪನಿ (The Walt Disney Company), ವೆಚ್ಚದಲ್ಲಿ ಉಳಿತಾಯ ಮಾಡುವ ಸಲುವಾಗಿ ಏಕಾಏಕಿ 7 ಸಾವಿರ ಉದ್ಯೋಗಿಗಳನ್ನ ವಜಾಗೊಳಿಸಲು (Layoff) ಮುಂದಾಗಿದೆ. ಕಂಪನಿಗೆ ತಗಲುವ ವೆಚ್ಚ ಕಡಿಮೆ ಮಾಡಲು ಈ ನಿರ್ಧಾರ ಕೈಗೊಂಡಿದೆ.

ವಿಶ್ವದ ದೈತ್ಯ ಟೆಕ್ ಕಂಪನಿಗಳಲ್ಲಿ (Tech Company) ಸರಣಿಯಾಗಿ ಉದ್ಯೋಗಿಗಳನ್ನು (Employees) ಕೆಲಸದಿಂದ ತೆಗೆಯುವ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದಂತೆ ಡಿಸ್ನಿ ಕೂಡಾ ಈ ನಿರ್ಧಾರ ಕೈಗೊಂಡಿದೆ. 2022ರ ನವೆಂಬರ್‌ನಲ್ಲಿ ಮಾಜಿ ಸಿಇಒ ಬಾಬ್ ಚಾಪೆಕ್ ಅವರಿಂದ ರಾಬರ್ಟ್ ಇಗರ್ (Robert Iger) ಅವರು ನೂತನ ಸಿಇಒ ಆಗಿ ಅಧಿಕಾರ ವಹಿಸಿಕೊಂಡ ನಂತರ ಕಂಪನಿಯ ಆರ್ಥಿಕ ವೆಚ್ಚ ಕಡಿತಗೊಳಿಸಲು ನಿರ್ಧರಿಸಿದ್ದು, ಅದಕ್ಕಾಗಿ ಉದ್ಯೋಗಿಗಳನ್ನ ಕಡಿತಗೊಳಿಸಲು ಮುಂದಾಗಿದ್ದಾರೆ.

ಡಿಸ್ನಿಯು ತನ್ನ ಪ್ರತಿಸ್ಪರ್ಧಿ ನೆಟ್‌ಫ್ಲಿಕ್ಸ್‌ ನಂತೆಯೇ (Netflix) ಚಂದಾದಾರರ ಬೆಳವಣಿಗೆಯಲ್ಲಿ ನಿಧಾನವಾಗಿದೆ. ಯುಎಸ್ ಮತ್ತು ಕೆನಡಾದಲ್ಲಿ ಕೇವಲ 2 ಲಕ್ಷ ಚಂದಾದಾರರನ್ನು ತಲುಪಿದ್ದು, ಒಟ್ಟು ಬಳಕೆದಾರರ ಸಂಖ್ಯೆ 46.6 ಮಿಲಿಯನ್‌ಗೆ ತಂದಿದೆ. ಹಾಟ್‌ಸ್ಟಾರ್ (Hotstar) ಹೊರತುಪಡಿಸಿ ಸ್ಟ್ರೀಮಿಂಗ್ ಸೇವೆಯು 12 ಲಕ್ಷ ಸದಸ್ಯರ ಸಂಖ್ಯೆಯಷ್ಟು ಹೆಚ್ಚಾಗಿದೆ. ಈ ನಡುವೆ ಇತರ ವೇದಿಕೆಗಳಾದ ಹುಲು ಮತ್ತು ಇಎಸ್‌ಪಿಎನ್ ಪ್ಲಸ್ ಬಳಕೆದಾರರಲ್ಲೂ ಕ್ರಮವಾಗಿ 8 ಮತ್ತು 6 ಲಕ್ಷ ಏರಿಕೆ ಕಂಡಿದೆ. ಇದನ್ನೂ ಓದಿ: 18 ಸಾವಿರಕ್ಕೂ ಅಧಿಕ ಉದ್ಯೋಗಿಗಳನ್ನು ವಜಾಗೊಳಿಸಲಿದೆ amazon

ಡಿಸ್ನಿ ತನ್ನ ತ್ರೈಮಾಸಿಕ ಬೆಳವಣಿಗೆಯನ್ನು ಗಮನಿಸಿದ ನಂತರ ಉದ್ಯೋಗಿಗಳನ್ನು ವಜಾಗೊಳಿಸುವ ನಿರ್ಧಾರ ಕೈಗೊಂಡಿದೆ. ವಿಶ್ವದಾದ್ಯಂತ ನಮ್ಮ ಉದ್ಯೋಗಿಗಳ ಪ್ರತಿಭೆಯ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ ಕಂಪನಿಯಾದ್ಯಂತ 5.5 ಶತಕೋಟಿ ಡಾಲರ್ ಉಳಿತಾಯದ ಗುರಿ ಹೊಂದಿದ್ದು, ಅದಕ್ಕಾಗಿ ಉದ್ಯೋಗಿಗಳ ಸಂಖ್ಯೆ ಕಡಿಮೆ ಮಾಡಲು ನಿರ್ಧರಿಸಲಾಗಿದೆ ಎಂದು ಸಿಇಒ ಹೇಳಿದ್ದಾರೆ.

ನಿರಂತರವಾಗಿ ಬೆಳವಣಿಗೆಯೊಂದಿಗೆ ಲಾಭದಾಯಕತೆ ಸಾಧಿಸುವುದು ನಮ್ಮ ಗುರಿಯಾಗಿದೆ. ಪ್ರಸ್ತುತ ನಮ್ಮ ಈ ನಿರ್ಧಾರದಿಂದ 2024 ಆರ್ಥಿಕ ವರ್ಷದ ವೇಳೆಗೆ ಡಿಸ್ನಿ ಪ್ಲಸ್ ಗರಿಷ್ಠ ಲಾಭದ ಗುರಿ ತಲುಪುತ್ತದೆ ಎಂದು ಇಗರ್ ಹೇಳಿದ್ದಾರೆ. ಆದರೆ, ಯಾವ ವಿಭಾಗಗಳಿಗೆ ಇದರ ಪರಿಣಾಮ ಬೀರುತ್ತದೆ ಅನ್ನುವ ಬಗ್ಗೆ ಬಹಿರಂಗಪಡಿಸಿಲ್ಲ. ಇದನ್ನೂ ಓದಿ: 1,337 ಕೋಟಿ ಪೈಕಿ ಶೇ.10 ರಷ್ಟು ದಂಡವನ್ನು ಠೇವಣಿ ಇಡಿ – ಗೂಗಲ್‌ಗೆ NCALT ಆದೇಶ

ಈಗಾಗಲೇ ಅಮೆಜಾನ್ 18 ಸಾವಿರ, ಸೇಲ್ಸ್‌ಫೋರ್ಸ್‌ 8 ಸಾವಿರ, ಮೈಕ್ರೋಸಾಫ್ಟ್ (Microsoft) 10 ಸಾವಿರ ಹಾಗೂ ಗೂಗಲ್ 12 ಸಾವಿರ ಸೇರಿದಂತೆ ವಿವಿಧ ಕಂಪನಿಗಳು ಕಳೆದ ಒಂದು ವಾರದಲ್ಲಿ 50 ಸಾವಿರಕ್ಕೂ ಅಧಿಕ ಉದ್ಯೋಗಿಗಳನ್ನ ಮನೆಗೆ ಕಳುಹಿಸಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028997 0 0 0
<![CDATA[ಬೆಂಗಳೂರಿನ ಹೋಟೆಲ್ ರೂಮ್‍ಗಳಿಗೆ ಭರ್ಜರಿ ಡಿಮ್ಯಾಂಡ್- 50 ಸಾವಿರ ಕೊಠಡಿಗಳು ಬುಕ್]]> https://publictv.in/g-20-air-show-booking-50-thousand-hotel-rooms-in-bangaluru/ Thu, 09 Feb 2023 06:05:49 +0000 https://publictv.in/?p=1028999 ಬೆಂಗಳೂರು: ರಾಜಧಾನಿ ಸಿಲಿಕಾನ್ ಸಿಟಿ ರಾಷ್ಟ್ರಮಟ್ಟದ ಸಭೆ, ಸಮಾರಂಭಗಳಿಗೆ ಸಾಕ್ಷಿಯಾಗುತ್ತಿದೆ. ಬೇರೆ ರಾಜ್ಯಗಳ, ವಿದೇಶದ ಜನರು ಸಿಲಿಕಾನ್ ಸಿಟಿಯತ್ತ ಮುಖ ಮಾಡುತ್ತಿದ್ದಾರೆ. ಈ ತಿಂಗಳಲ್ಲೇ ಬೆಂಗಳೂರಿನಲ್ಲಿ ಭಾರತ ಇಂಧನ ಸಪ್ತಾಹ, ಜಿ-20, ಏರ್ ಶೋ (G-20 Air Show) ಗಳು ನಡೆಯುತ್ತಿವೆ.

ಇದೇ ಫೆ.13ರಿಂದ 17ರ ತನಕ ಏರ್ ಶೋ ಆಯೋಜಿಸಲಾಗಿದೆ. ಹೀಗಾಗಿ ಹೊರ ರಾಜ್ಯ ಹಾಗೂ ವಿದೇಶದ ಪ್ರತಿನಿಧಿಗಳು ಬೆಂಗಳೂರಲ್ಲಿ ವಾಸ್ತವ್ಯ ಹೂಡುತ್ತಿದ್ದಾರೆ. ನಗರದ ಥ್ರೀ ಸ್ಟಾರ್, ಫೈವ್ ಸ್ಟಾರ್ ಹೋಟೆಲ್‍ (Five Star Hotel) ಗಳು ಆಲ್ ಮೋಸ್ಟ್ ಭರ್ತಿಯಾಗಿವೆ. ಒಂದು ಅಂದಾಜಿನ ಪ್ರಕಾರ 50 ಸಾವಿರ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ ಅಂತಾ ಬೃಹತ್ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷ ಪಿ.ಸಿ.ರಾವ್ ಹೇಳಿದ್ದಾರೆ.

ಕೆಲ ಹೋಟೆಲ್ ಗಳಲ್ಲಿ ಕೆಲವು ಕೊಠಡಿಗಳು ಸಿಕ್ಕರೂ, ಅವುಗಳ ರೇಟ್ ಸಹ ದುಪ್ಪಟಾಗಿದೆ. ಮೂರುಪಟ್ಟು, ನಾಲ್ಕುಪಟ್ಟು ಹೆಚ್ಚು ದರ ಕೊಟ್ಟು ಬುಕ್ ಮಾಡಬೇಕಾದ ಅನಿವಾರ್ಯ ಪರಸ್ಥಿತಿ ಬಂದಿದೆ. ಹೀಗಾಗಿ ಬೆಂಗಳೂರಿನ ಬಹುತೇಕ ಹೋಟೆಲ್‍ಗಳಲ್ಲಿ ಕೊಠಡಿಗಳು ಖಾಲಿ ಇಲ್ಲ. ಫೆ.20ರ ತನಕ ಇದೇ ಪರಿಸ್ಥಿತಿ ಇರಲಿದೆ ಅಂತಾ ಹೋಟೆಲ್ ಅಸೋಸಿಯೇಷನ್‍ನವರು ಹೇಳುತ್ತಾರೆ.

ಒಟ್ಟಿನಲ್ಲಿ ಬೆಂಗಳೂರು ಸೆಂಟರ್ ಆಫ್ ಅಟ್ರಾಕ್ಷನ್ ಆಗಿದ್ದು, ಬೆಂಗಳೂರಿನ ಹೋಟೆಲ್ ಗಳಲ್ಲಿ ರೂಮ್ ಸಿಗೋದು ಕಷ್ಟ ಆಗಿದೆ. ಇದನ್ನೂ ಓದಿ: ಸಂಚಾರಿ ಪೊಲೀಸರ ಖಜಾನೆಗೆ ಕೋಟಿ ಕೋಟಿ ದಂಡ – 6 ದಿನದಲ್ಲಿ 51 ಕೋಟಿ ವಸೂಲಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1028999 0 0 0
<![CDATA[ಮಂಡ್ಯ ಉಸ್ತುವಾರಿ ಸಚಿವರ ಬದಲಾವಣೆಗೆ ಬಿಜೆಪಿ ಚಿಂತನೆ]]> https://publictv.in/bjp-is-thinking-of-changing-the-minister-in-charge-of-mandya/ Thu, 09 Feb 2023 06:11:16 +0000 https://publictv.in/?p=1029000 ಮಂಡ್ಯ: ಈ ಮೊದಲು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ಅಶೋಕ್‌ರನ್ನು ಬಿಜೆಪಿ ನೇಮಕ ಮಾಡಿತ್ತು. ಈ ನೇಮಕದ ಬೆನ್ನಲ್ಲೇ ಸ್ವಪಕ್ಷೀಯರಿಂದ ವಿರೋಧ ವ್ಯಕ್ತವಾಗಿದ್ದು, ಪಕ್ಷಕ್ಕೆ ಸಾಕಷ್ಟು ಮುಜುಗರ ಉಂಟುಮಾಡಿದೆ. ಇದೀಗ ಪಕ್ಷಕ್ಕೆ ಎದುರಾಗಿರುವ ಮುಜುಗರ ತಪ್ಪಿಸಲು ಬಿಜೆಪಿ ಮತ್ತೆ ಬದಲಾವಣೆ ಮಂತ್ರ ಜಪಿಸುತ್ತಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ಕಮಾಲ್ ಮಾಡುವ ಉದ್ದೇಶದಿಂದ ಬಿಜೆಪಿ ಕಳೆದ ಒಂದು ವರ್ಷದಿಂದ ಪಕ್ಷ ಸಂಘಟನೆಗೆ ಒತ್ತು ನೀಡಿ ಸಾಕಷ್ಟು ಸ್ಟ್ಯಾಟರ್ಜಿ ಮಾಡುತ್ತಾ ಇದೆ. ಸಚಿವ ಗೋಪಾಲಯ್ಯ ಅವರು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾಗ ಜಿಲ್ಲೆಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉತ್ಸಾಹದಿಂದ ಸಂಘಟನೆ ಕೆಲಸದಲ್ಲಿ‌ ತೊಡಗಿದ್ದರು.

ಬಿಜೆಪಿ ಅದ್ಯಾವ ಸ್ಟಾಟರ್ಜಿ ಇಟ್ಟುಕೊಂಡೊ‌ ಏನೋ ಜ. 24ರಂದು ಗೋಪಾಲಯ್ಯ ಅವರ ಬದಲಿಗೆ ಸಚಿವ ಆರ್.ಅಶೋಕ್‌ರನ್ನು ಮಂಡ್ಯ ಉಸ್ತುವಾರಿಯಾಗಿ ನೇಮಕ ಮಾಡಿತು. ಇದಾದ ನಂತರ ಅಶೋಕ್ ಜ. 25ರಂದು ಶ್ರೀರಂಗಪಟ್ಟಣದಲ್ಲಿ ಸಂಭಾವ್ಯ ಅಭ್ಯರ್ಥಿ ಸಚ್ಚಿದಾನಂದ ಪರ ಪ್ರಚಾರದ ಕೆಲಸ ಮಾಡಿ ಜ. 26ರಂದು ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ಮಾಡಿದರು. ಈ ವೇಳೆ ಬಿಜೆಪಿಯ ಕಾರ್ಯಕರ್ತರು ಅಶೋಕ್ ಹೊಂದಾಣಿಕೆ ರಾಜಕೀಯ ಮಾಡುತ್ತಾರೆ ಎಂದು ಫೇಸ್‌ಬುಕ್‌‌ನಲ್ಲಿ ಹಾಗೂ ಗೋಡೆಗಳ‌ ಮೇಲೆ ಗೋ ಬ್ಯಾಕ್ ಅಶೋಕ್ ಎಂಬ ಬರೆದು ಅಶೋಕ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ಅಶೋಕ್‌ಗೆ ಮಂಡ್ಯ ಬಿಜೆಪಿಯಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆ ಜ. 26ರಂದು ಮಂಡ್ಯದಿಂದ ಹೊರಟ ಅಶೋಕ್ ಅಂದಿನಿಂದ ಇಂದಿನವರೆಗೂ ಮಂಡ್ಯ ಕಡೆ ಮುಖ ಮಾಡಿಲ್ಲ. ಕಾರ್ಯಕರ್ತರು ಮಾಡಿರುವ ವಿರೋಧದಿಂದ ಅಶೋಕ್‌ಗೆ ಹಾಗೂ ಬಿಜೆಪಿ ಪಕ್ಷಕ್ಕೆ ಸಾಕಷ್ಟು ಮುಜುಗರ ಉಂಟುಮಾಡಿದೆ. ಇದಲ್ಲದೇ ಮಂಡ್ಯ ಜಿಲ್ಲೆಯಲ್ಲಿ ಇಷ್ಟು ದಿನಗಳ ಕಾಲ ಉತ್ಸಾಹದಿಂದ ನಡೆಯುತ್ತಿದ್ದ ಬಿಜೆಪಿ ಸಂಘಟನಾ ಕಾರ್ಯವು ಸಹ ಮಂದವಾಗಿ ಸಾಗುತ್ತಿದೆ.

ಹೀಗಾಗಿ ಬಿಜೆಪಿ‌ ರಾಜ್ಯ ನಾಯಕರು ಮತ್ತೆ ಉಸ್ತುವಾರಿ ಬದಲಾವಣೆಗೆ‌ ಮುಂದಾಗಿದ್ದು, ಈ ಬಗ್ಗೆ ಹೈಕಮಾಂಡ್ ಸಹ ಸೂಚನೆ ನೀಡಿದೆ. ರಾಜ್ಯ ಬಿಜೆಪಿ‌ ನಾಯಕರು ಅಲೋಚನೆ ಮಾಡಿದ್ದು, ಅಶೋಕ್ ಬದಲಿಗೆ ಈ‌ ಹಿಂದೆ ಮಂಡ್ಯ ಜಿಲ್ಲೆಯ ಉಸ್ತುವಾರಿಯಾಗಿದ್ದ ನಾರಾಯಣಗೌಡಗೆ ಅಥವಾ ಗೋಪಾಲಯ್ಯ ಇಬ್ಬರಲ್ಲಿ ಒಬ್ಬರ ಹೆಗಲಿಗೆ ಮಂಡ್ಯ ಉಸ್ತುವಾರಿ ಜವಾಬ್ದಾರಿಯನ್ನು ನೀಡುವ ಆಲೋಚನೆ ಮಾಡಲಾಗುತ್ತಿದೆ. ಇದನ್ನೂ ಓದಿ: ಸರ್ಕಾರಿ ಕಚೇರಿಗಳಲ್ಲಿ ಅಳವಡಿಸಿರುವ ಚೀನಾ ನಿರ್ಮಿತ ಭದ್ರತಾ ಕ್ಯಾಮೆರಾಗಳ ತೆರವು – ಆಸ್ಟ್ರೇಲಿಯಾ ನಿರ್ಧಾರ

ಒಟ್ಟಾರೆ ಬಿಜೆಪಿ ಏನೋ ಲೆಕ್ಕಾಚಾರ ಹಾಕಿಕೊಂಡು ಅಶೋಕ್ ಅವರ ಹೆಗಲಿಗೆ ಮಂಡ್ಯ ಉಸ್ತುವಾರಿ ಹಾಕಿದ ಬೆನ್ನಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆ ಬಿಜೆಪಿ ಮತ್ತೆ ಉಸ್ತುವಾರಿ ಬದಲಾವಣೆಯ ಮಂತ್ರ ಜಪಿಸಲು ಮುಂದಾಗಿದೆ. ಇದನ್ನೂ ಓದಿ: Spy Balloon Rowː ಚೀನಾದೊಂದಿಗೆ ಸಂಘರ್ಷಕ್ಕಿಳಿಯುವುದಿಲ್ಲ ಎಂದ ಜೋ ಬೈಡನ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029000 0 0 0
<![CDATA[ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದ ಸಿದ್ದರಾಮಯ್ಯ ಪುತ್ರ ಯತೀಂದ್ರ]]> https://publictv.in/yathindra-says-i-am-the-candidate-for-varuna-constituency/ Thu, 09 Feb 2023 06:13:40 +0000 https://publictv.in/?p=1029009

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದು ಖಚಿತ. ಹೀಗಾಗಿ ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದು ಸಿದ್ದರಾಮಯ್ಯ ಪುತ್ರ ಹಾಗೂ ಹಾಲಿ ಶಾಸಕ ಯತೀಂದ್ರ ಹೇಳಿದ್ದಾರೆ.

Live TV [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029009 0 0 0
<![CDATA[ಚರ್ಮದ ಸಮಸ್ಯೆಯಿಂದ ಬಳಲುತ್ತಿದ್ದಾರಾ ರಶ್ಮಿಕಾ ಮಂದಣ್ಣ?]]> https://publictv.in/is-rashmika-suffering-from-skin-disease-pushpa-actress-instagram-post-viral/ Thu, 09 Feb 2023 06:22:37 +0000 https://publictv.in/?p=1029013 ಸೌತ್ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸಾಲು ಸಾಲು ಸಿನಿಮಾಗಳ ಮೂಲಕ ಸದ್ದು ಮಾಡ್ತಿರುವ ಬೆನ್ನಲ್ಲೇ ನಟಿಯ ವೈಯಕ್ತಿಕ ವಿಚಾರವೊಂದು ನೆಟ್ಟಿಗರ ತಲೆಕೆಡಿಸಿದೆ. ನಟಿ ರಶ್ಮಿಕಾ ಕೂಡ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರಾ ಎಂಬ ಅನುಮಾನ ಅಭಿಮಾನಿಗಳನ್ನ ಕಾಡುತ್ತಿದೆ.

ಚಿತ್ರರಂಗದಲ್ಲಿ ಕೆಲ ನಟಿಯರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸಮಂತಾ (Samantha) ಮೈಯೋಸಿಟಿಸ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇನ್ನೂ ಮಲಯಾಳಂ ನಟಿ ಮಮತಾ ಮೋಹನ್ ದಾಸ್ (Mamatha Mohan Das) ಚರ್ಮ ಕಾಯಿಲೆ ಎದುರಿಸುತ್ತಿದ್ದಾರೆ. ಈಗ ಅದೇ ರೀತಿ ರಶ್ಮಿಕಾ ಮಂದಣ್ಣ ಕೂಡ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗುತ್ತಿದೆ.

ಕೊಡಗಿನ ಬ್ಯೂಟಿಯ ಡೈರಿ ಬರೆಯುವ ದಿನಚರಿಯಿಂದ ನಟಿಯ ಬಗ್ಗೆ ಹೊಸ ವಿಚಾರವೊಂದು ಹೊರಬಿದ್ದಿದೆ. ತಮ್ಮ ಪ್ರತಿದಿನದ ದಿನಚರಿಯನ್ನು ಕೂಡ ಕೆಲವೊಮ್ಮೆ ಇನ್ಸ್ಟಾಗ್ರಾಂನಲ್ಲಿ ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ `ಡಿಯರ್ ಡೈರಿ' ಈ ದಿನ ಬಹಳ ಅಚ್ಚರಿಯಾಗಿತ್ತು. ಬೆಳಗ್ಗೆ ಏಳುತ್ತಿದ್ದಂತೆ ಕಾರ್ಡಿಯೋ ವರ್ಕ್ಔಟ್ ಮಾಡಿದೆ. ಆ ನಂತರ ತಿಂಡಿ ಸೇವಿಸಿದೆ. ನಾಳಿನ ಶೆಡ್ಯೂಲ್‌ಗಾಗಿ ಬ್ಯಾಗ್ ಸಿದ್ಧಪಡಿಸಿಕೊಂಡೆ. ಆದರೆ ಎಂದಿನಂತೆ ನನ್ನ ಸುತ್ತಲಿನ ವಾತಾವರಣ, ಮಂಜು ನಾನು ಹೊರಗೆ ಹೋಗದಂತೆ ಡ್ರಾಮಾ ಮಾಡಿತು.

ಬ್ಯಾಗ್ ಎಲ್ಲಾ ಸಿದ್ಧಪಡಿಸಿದ ನಂತರ ಮತ್ತೆ ವರ್ಕೌಟ್ ಮಾಡಿದೆ. ನಂತರ ಡಿನ್ನರ್ ಮುಗಿಸಿದೆ. ಇನ್ನು ಡೆರ್ಮಟ್ ಅಪಾಯಿಂಟ್‌ಮೆಂಟ್ ತೆಗೆದುಕೊಂಡೆ. ಮುಖ್ಯವಾದ ಮೀಟಿಂಗ್ ಇದೆ. ಆದರೆ ಅದು ಕ್ಯಾನ್ಸಲ್ ಆಗಿದೆ. ಮತ್ತೆ ಮನೆಗೆ ವಾಪಸ್ ಬಂದುಬಿಟ್ಟೆ. ಇನ್ನು ಗುಡ್‌ನೈಟ್ ಎಂದು ಲವ್ ಸಿಂಬಲ್ ಹಾಕಿ ಬರೆದುಕೊಂಡಿದ್ದಾರೆ. ಈ ಪೋಸ್ಟ್‌ನಲ್ಲಿ ಡೆರ್ಮಟ್ ಅಂದರೆ ಡೆರ್ಮಟಾಲಜಿಸ್ಟ್ ಎನ್ನುವ ಅರ್ಥ ಬರುತ್ತದೆ. ಇದನ್ನು ನೋಡಿ ಅಭಿಮಾನಿಗಳು ರಶ್ಮಿಕಾ ಮಂದಣ್ಣಗೆ ಏನಾಯಿತು. ಡೆರ್ಮಟಾಲಜಿಸ್ಟ್ ಅಪಾಯಿಂಟ್‌ಮೆಂಟ್ ಯಾಕೆ? ಆಕೆಗೆ ಚರ್ಮದ ಸಮಸ್ಯೆ ಎದುರಾಗಿದ್ಯಾ? ಅದಕ್ಕೆ ವೈದ್ಯರ ಅಪಾಯಿಂಟ್‌ಮೆಂಟ್ ತೆಗೆದುಕೊಂಡಿರಬಹುದು ಎಂದು ಅಭಿಮಾನಿಗಳು ಅನುಮಾನ ವ್ಯಕ್ತಪಡಿಸ್ತಿದ್ದಾರೆ. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

ನೆಚ್ಚಿನ ನಟಿ ರಶ್ಮಿಕಾ ಆ ಒಂದು ಪೋಸ್ಟ್‌ನಿಂದ ಈಗ ಚರ್ಮದ ಸಮಸ್ಯೆಯಿಂದ ಬಳಲುತ್ತಿದ್ದಾರಾ ಎಂದು ಅಭಿಮಾನಿಗಳು ತಲೆಕೆಡಿಸಿಕೊಂಡಿದ್ದಾರೆ. ಅಷ್ಟಕ್ಕೂ ಈ ಸುದ್ದಿ ನಿಜಾನಾ ಎಂಬುದನ್ನ ಕಾದುನೋಡಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029013 0 0 0
<![CDATA[UKG ಮಗುವನ್ನು ಫೇಲ್ ಮಾಡಿ ಶಿಕ್ಷಣ ಸಂಸ್ಥೆ ಎಡವಟ್ಟು- ಸುರೇಶ್ ಕುಮಾರ್ ಕಿಡಿ]]> https://publictv.in/former-minister-suresh-kumar-lashesh-out-a-anekal-private-school/ Thu, 09 Feb 2023 06:40:05 +0000 https://publictv.in/?p=1029019 ಆನೇಕಲ್: ತಾಲೂಕಿನ ಹುಸ್ಕೂರು ಗೇಟ್ ಸಮೀಪದ ಬಳಿ ಇರುವ ಸೆಂಟ್ ಜೋಸೆಫ್ ಚಾಮಿನೇಡ್ ಅಕಾಡೆಮಿ ಎಡವಟ್ಟು ಮಾಡಿದೆ. ಯುಕೆಜಿ ಓದುತ್ತಿದ್ದ ಮಗುವನ್ನು ಶಿಕ್ಷಣ ಸಂಸ್ಥೆ ಫೇಲ್ ಮಾಡಿ ಫಜೀತಿಗೆ ಸಿಲುಕಿದೆ.

ಹೌದು. ಯುಕೆಜಿ ಓದುತ್ತಿದ್ದ ವಿದ್ಯಾರ್ಥಿನಿ ಪುಟಾಣಿ ಬಿ ನಂದಿನಿಯನ್ನು ಸಂಸ್ಥೆ ಫೇಲ್ ಮಾಡಿದ್ದು, ಇದೀಗ ಶಾಲೆಯ ಆಡಳಿತ ಮಂಡಳಿ ಕ್ರಮಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಬೆನ್ನಲ್ಲೇ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ (Suresh Kumar) ಟ್ವೀಟ್ ಮಾಡಿದ್ದು, ಮಗುವನ್ನು ಏನು ಮಾಡಲು ಹೊರಟಿದೆ ಎಂದು ಪ್ರಶ್ನಿಸಿದ್ದಾರೆ. ವಿದ್ಯಾರ್ಥಿನಿಯ ಪೋಷಕರು ಕೂಡ ಸರಣಿ ಟ್ವೀಟ್ (Tweet) ಮಾಡಿ ಕಿಡಿಕಾರಿದ್ದಾರೆ.

ಸುರೇಶ್ ಕುಮಾರ್ ಹೇಳಿದ್ದೇನು..? ಮಗುವನ್ನು ಫೇಲ್ ಮಾಡಿರುವ ಶಿಕ್ಷಣ ಸಂಸ್ಥೆಗೆ ತಲೆಯೂ ಇಲ್ಲ ಹೃದಯ ಮೊದಲೇ ಇಲ್ಲ. ಈ ಮಹಾಕೃತ್ಯ ಗೊತ್ತಾದ ಕೂಡಲೇ ಆನೇಕಲ್ ತಾಲೂಕು ಶಿಕ್ಷಣ ಇಲಾಖೆಗೆ ಮಾಹಿತಿ ತಿಳಿಸಿದ್ದೇನೆ. ನಾನು ಕೂಡ ಒಮ್ಮೆ ಈ ಶಾಲೆಗೆ ಸದ್ಯದಲ್ಲೇ ಭೇಟಿ ನೀಡಿ ಪಾವನಾಗಲು ಬಯಸಿದ್ದೇನೆ ಎಂದು ಮಾಜಿ ಸಚಿವರು ಬರೆದುಕೊಂಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029019 0 0 0
<![CDATA[ಅಧಿವೇಶನ ಬಳಿಕ 4 ಕಡೆಗಳಿಂದ ರಥಯಾತ್ರೆ, ಮತ್ತೊಮ್ಮೆ ಬಿಜೆಪಿ ಸರ್ಕಾರ ನಿಶ್ಚಿತ: ಬಿಎಸ್‌ವೈ]]> https://publictv.in/karnataka-election-2023-bs-yediyurappa-said-bjp-government-is-certain/ Thu, 09 Feb 2023 06:26:55 +0000 https://publictv.in/?p=1029022 ರಾಯಚೂರು: ಪ್ರಧಾನಿ ಮೋದಿ (Narendra Modi) ಮತ್ತು ಅಮಿತ್ ಶಾ (Amit Shah) ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ‌ಸ್ಪಷ್ಟ ಬಹುಮತದಿಂದ ಬಿಜೆಪಿ ಸರ್ಕಾರ ರಚಿಸುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (BS Yediyurappa) ವಿಶ್ವಾಸ ವ್ಯಕ್ತಪಡಿಸಿದರು.

ರಾಯಚೂರಿನ (Raichur) ಸಿಂಧನೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯಡಿಯೂರಪ್ಪ ಮಾತನಾಡಿ, ತಾವೇ ಮುಖ್ಯಮಂತ್ರಿ ಅಂತ ಕಾಂಗ್ರೆಸ್‌ನವರು (Congress) ಓಡಾಡುತ್ತಿದ್ದಾರೆ. ಅದು ತಿರುಕನ ಕನಸು. ಅಧಿವೇಶನ ಮುಗಿದ ಮೇಲೆ ರಾಜ್ಯ ಪ್ರವಾಸ ಆರಂಭವಾಗುತ್ತದೆ. ಬಿಜೆಪಿ (BJP) ಬಗ್ಗೆ ಜನರಿಗೆ ಒಲವು ಹೇಗಿದೆ ಅನ್ನೋದು ಈಗಾಗಲೇ ಗೊತ್ತಾಗಿದೆ ಎಂದರು.

ಎಸ್‌ಸಿ, ಎಸ್‌ಟಿ, ಹಿಂದುಳಿದ ಸಮುದಾಯಗಳಿಗೆ ಸಿಎಂ ಬೊಮ್ಮಾಯಿ ಮಾಡಿದ ಕೆಲಸಗಳು ಪಕ್ಷಕ್ಕೆ ಶಕ್ತಿ ತಂದುಕೊಡುತ್ತದೆ. ನಾವು ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಅಧಿವೇಶನ ಬಳಿಕ 4 ಕಡೆಗಳಿಂದ ರಥಯಾತ್ರೆ ಆರಂಭಿಸುತ್ತೇವೆ. ಇಡೀ ರಾಜ್ಯ ಪ್ರವಾಸ ಮಾಡುತ್ತೇವೆ ಎಂದು ಹೇಳಿದರು.

ಯಡಿಯೂರಪ್ಪರನ್ನು ಪಕ್ಷದಲ್ಲಿ ಸೈಡ್‌ಲೈನ್ ಮಾಡಲಾಗುತ್ತಿದೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸೈಡ್‌ಲೈನ್ ಅಂದ್ರೆ ಏನು, ಪಾರ್ಟಿ ನನಗೆ ಎಲ್ಲವನ್ನೂ ಕೊಟ್ಟಿದೆ. ಯಾವುದೇ ಕೊರತೆಯಿಲ್ಲ ನಾನು ಸಂತೃಪ್ತಿಯಾಗಿದ್ದೇನೆ, ಸಮಾಧಾನದಲ್ಲಿದೇನೆ. ರಾಷ್ಟ್ರ ಮಟ್ಟದಲ್ಲೂ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ. ಯಡಿಯೂರಪ್ಪರನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎನ್ನುವ ಮಾತಿಗೆ ಅರ್ಥವಿಲ್ಲ. ಎಲ್ಲಾ ರೀತಿಯ ಸಹಕಾರ ಬೆಂಬಲ ಅಮಿತ್ ಶಾ, ‌ಮೋದಿ ಕೊಡುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಸರ್ಕಾರಿ ಕಚೇರಿಗಳಲ್ಲಿ ಅಳವಡಿಸಿರುವ ಚೀನಾ ನಿರ್ಮಿತ ಭದ್ರತಾ ಕ್ಯಾಮೆರಾಗಳ ತೆರವು – ಆಸ್ಟ್ರೇಲಿಯಾ ನಿರ್ಧಾರ

ಹೆಚ್‌.ಡಿ ಕುಮಾರಸ್ವಾಮಿ ಬ್ರಾಹ್ಮಣ ಸಿಎಂ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಅವರಿಗೆ ಶೋಭೆ ತರುವಂತದ್ದಲ್ಲ, ಕುಮಾರಸ್ವಾಮಿ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು. ಇನ್ನೂ ಜನಾರ್ದನರೆಡ್ಡಿ ಹೊಸ ಪಕ್ಷದ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಬಿಎಸ್‌ವೈ ನಾನು ಅದರ ಬಗ್ಗೆ ಮಾತನಾಡುವುದಿಲ್ಲ ಎಂದರು. ಇದನ್ನೂ ಓದಿ: ಮಂಡ್ಯ ಉಸ್ತುವಾರಿ ಸಚಿವರ ಬದಲಾವಣೆಗೆ ಬಿಜೆಪಿ ಚಿಂತನೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029022 0 0 0
<![CDATA['ಜ್ಯೂಲಿಯೆಟ್' ತಂಡಕ್ಕೆ ಶುಭ ಕೋರಿದ ಅಶ್ವಿನಿ ಪುನೀತ್ ರಾಜ ಕುಮಾರ್]]> https://publictv.in/ashwini-puneeth-rajkumar-wished-the-team-juliet/ Thu, 09 Feb 2023 06:31:38 +0000 https://publictv.in/?p=1029027 ಪ್ರಪಂಚದಲ್ಲಿ ಎಲ್ಲಾ ಪ್ರೀತಿಗಿಂತ ಹೆತ್ತವರ ಪ್ರೀತಿ ದೊಡ್ಡದು. ಆ ಪ್ರೀತಿಯ ಬಗ್ಗೆ ಎಷ್ಡ ಹೇಳಿದರೂ ಕಡಿಮೆ. ಅದರಲ್ಲೂ ತಾಯಿಗೆ ಮಗನ‌ ಮೇಲೆ, ತಂದೆಗೆ ಮಗಳ ಮೇಲೆ ಮಮತೆ ಹೆಚ್ಚು ಎನ್ನುವುದು ವಾಡಿಕೆ. ವಿಭಿನ್ನ ಕಥಾಹಂದರ ಹೊಂದಿರುವ ‘ಜ್ಯೂಲಿಯೆಟ್ 2’ ಚಿತ್ರಕ್ಕಾಗಿ ಸುಕೀರ್ತ್ ಶೆಟ್ಟಿ  ತಂದೆ - ಮಗಳ ಬಾಂಧವ್ಯ ಸಾರುವ ‘ಕರುಳ ಬಳ್ಳಿಯ ನೋವಿನಲಿ ತಾಯಿಯ ಮಮತೆ ಲಾಲಿ ಹಾಡುತ್ತೆ. ಬೆವರ ಹನಿಯ ಒಡಲಿನಲಿ ತಂದೆಯ ಸಹನೆ ಲಾಲಿ ಹಾಡುತ್ತೆ’ ಎಂಬ ಹಾಡನ್ನು ಬರೆದಿದ್ದಾರೆ. ಈ ಹಾಡು ಈಗಾಗಲೇ ಬಿಡುಗಡೆಯಾಗಿದ್ದು, ಕೋಟಿಜನರು ಈ ಹಾಡನ್ನು ವೀಕ್ಷಿಸಿದ್ದಾರೆ.

ಸಂದೀಪ್ ಆರ್ ಬಲ್ಲಾಳ್ ಸಂಗೀತ ನೀಡಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರ ಹರಿದು ಬರುತ್ತಿದೆ. ಮಲ್ಲಿಕಾ ಮಟ್ಟಿ ಈ ಹಾಡನ್ನು ಇಂಪಾಗಿ ಹಾಡಿದ್ದಾರೆ. ಮಗಳ ಪಾತ್ರದಲ್ಲಿ ರಕ್ಷಿತಾ ಬೋಳಾರ್ ಹಾಗೂ ತಂದೆಯ ಪಾತ್ರದಲ್ಲಿ ಲಕ್ಷ್ಮೀಶ್ ಭಟ್ ಅಭಿನಯಿಸಿದ್ದಾರೆ. ಇತ್ತೀಚೆಗೆ ಅಶ್ವಿನಿ ಪುನೀತ್ ರಾಜಕುಮಾರ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದರು. ಟೀಸರ್ ಎಲ್ಲರ ಮನ ಗೆದ್ದಿದೆ. ಫೆಬ್ರವರಿ 14 ರಂದು ಟ್ರೇಲರ್ ಬಿಡುಗಡೆಯಾಗಲಿದೆ.

Pl production & Virat motion picture ಲಾಂಛನದಲ್ಲಿ ಲಿಖಿತ್ ಆರ್ ಕೋಟ್ಯಾನ್ ನಿರ್ಮಾಣ ಮಾಡಿರುವ "ಜ್ಯೂಲಿಯೆಟ್ 2" ಚಿತ್ರವನ್ನು ವಿರಾಟ್ ಬಿ ಗೌಡ ನಿರ್ದೇಶಿಸಿದ್ದಾರೆ.  "ಪ್ರೇಮಂ ಪೂಜ್ಯಂ" ಖ್ಯಾತಿಯ ಬೃಂದಾ ಆಚಾರ್ಯ ಪ್ರಮುಖಪಾತ್ರದಲ್ಲಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಅನೂಪ್ ಸಾಗರ್, ಖುಷ್ ಆಚಾರ್ಯ, ರವಿ, ರಾಧೇಶ್ ಶೆಣೈ, ಶ್ರೀಕಾಂತ್, ರಾಯ್,  ರಕ್ಷಿತಾ ಬೋಳಾರ್, ಲಕ್ಷ್ಮೀಶ್ ಭಟ್,  ಮುಂತಾದವರಿದ್ದಾರೆ.  ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

ಸಚಿನ್ ಬಸ್ರೂರ್ ಅವರ ಬಿ.ಜಿ.ಎಂ ಹಾಗೂ shanto v anto ಅವರ ಛಾಯಾಗ್ರಹಣ ಚಿತ್ರದ ಹೈಲೆಟ್ ಎಂದರೆ ತಪ್ಪಾಗಲಾರದು. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ರಿಲಯನ್ಸ್ ಎಂಟರ್ಟೈನ್ಮೆಂಟ್ ಮೂಲಕ ಬಿಡುಗಡೆಯಾಗಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029027 0 0 0
<![CDATA[ಕಾಂಗ್ರೆಸ್ ಸೇರಿದ್ರೆ 50 ಸಾವಿರ ಲೀಡ್‌ನಲ್ಲಿ ಗೆಲ್ತೀನಿ - ಶಾಸಕ ಶಿವಲಿಂಗೇಗೌಡರದ್ದು ಎನ್ನಲಾದ ಆಡಿಯೋ ವೈರಲ್]]> https://publictv.in/if-i-join-congress-ill-win-50k-votes-leading-km-shivalingegowda-audio-viral/ Thu, 09 Feb 2023 06:49:38 +0000 https://publictv.in/?p=1029039 ಹಾಸನ: ಜೆಡಿಎಸ್‌ನ (JDS) ಮತ್ತೊಂದು ವಿಕೆಟ್ ಪತನವಾಗುವುದು ಖಚಿತವಾಗಿದೆ. ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಬಗ್ಗೆ ಶಾಸಕ ಕೆ.ಎಂ ಶಿವಲಿಂಗೇಗೌಡ (KM ShivalingeGowda) ಮಾತನಾಡಿರುವ ಆಡಿಯೋ ಇದೀಗ ಜಾಲತಾಣದಲ್ಲಿ ಹರಿದಾಡುತ್ತಿದೆ.

ನಾನು ಕಾಂಗ್ರೆಸ್ (Congress) ಸೇರಿದ್ರೆ 50 ಸಾವಿರ ವೋಟ್ (Vote) ಲೀಡ್‌ನಲ್ಲಿ ಗೆಲ್ತೀನಿ ಎಂದಿರುವ, ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಇದನ್ನೂ ಓದಿ: ಬೆಂಗಳೂರಿನ ಹೋಟೆಲ್ ರೂಮ್‍ಗಳಿಗೆ ಭರ್ಜರಿ ಡಿಮ್ಯಾಂಡ್- 50 ಸಾವಿರ ಕೊಠಡಿಗಳು ಬುಕ್

ಆಡಿಯೋನಲ್ಲಿ ಏನಿದೆ?: ಯಾವನಲ್ಲಾ, ಯಾವನಪ್ಪಾ ಬಂದ್ರೂ ನಾನು ಕಾಂಗ್ರೆಸ್ ಸೇರಿದ್ರೆ 50 ಸಾವಿರ ವೋಟ್ ಲೀಡ್‌ನಲ್ಲಿ ಗೆಲ್ತೀನಿ ಎಂದು ಶಾಸಕ ಶಿವಲಿಂಗೇಗೌಡ ಹೇಳಿರುವುದಾಗಿ ಇದೆ. ಇದನ್ನೂ ಓದಿ: 7 ಸಾವಿರ ಉದ್ಯೋಗಿಗಳನ್ನ ಕೆಲಸದಿಂದ ತೆಗೆಯಲು ಮುಂದಾದ The Walt Disney

ಕಳೆದ 1 ವರ್ಷದಿಂದ ಶಿವಲಿಂಗೇಗೌಡ ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದು, ಕಾಂಗ್ರೆಸ್ ಸೇರ್ತಾರೆ ಎಂಬ ಬಗ್ಗೆ ವದಂತಿ ಹರಡಿತ್ತು. ಇದಕ್ಕೆ ಪುಷ್ಠಿ ನೀಡುವಂತೆ ಕೆಪಿಸಿಸಿ (KPCC) ಕಾರ್ಯಾಧ್ಯಕ್ಷ ಧುವನಾರಾಯಣ ಕೂಡ ಶಿವಲಿಂಗೇಗೌಡ ನಮ್ಮ ಪಾರ್ಟಿ ಸೇರ್ತಾರೆ ಎಂದು ಹೇಳಿದ್ದರು. ಆದರೂ ಇದುವರೆಗೆ ಶಾಸಕ ಶಿವಲಿಂಗೇಗೌಡ ಸುಳಿವು ಬಿಟ್ಟು ಕೊಟ್ಟಿರಲಿಲ್ಲ. ಇದೀಗ ತಾವು ಕಾಂಗ್ರೆಸ್ ಸೇರಿದ್ರೆ ದೊಡ್ಡಮಟ್ಟದ ಲೀಡ್‌ನಲ್ಲಿ ಗೆಲ್ತೀನಿ ಎಂದು ಶಿವಲಿಂಗೇಗೌಡ ವಿಶ್ವಾಸದಿಂದ ತಮ್ಮ ಕಾರ್ಯಕರ್ತರ ಜೊತೆ ಮಾತನಾಡಿದ್ದಾರೆ.

ಈ ವೇಳೆ ಕಾಂಗ್ರೆಸ್ ಸೇರುವ ಬಗ್ಗೆ ಪ್ರಸ್ತಾಪಿಸಿದ್ದು, ಹೆಚ್.ಡಿ. ರೇವಣ್ಣ, ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಹೆಸರು ಪ್ರಸ್ತಾಪ ಮಾಡದೇ `ಯಾರಲ್ಲ ಯಾವನಪ್ಪ ಬಂದ್ರು ನಾ ಗೆಲ್ತೀನಿ' ಎಂದಿದ್ದಾರೆ. ಕಳೆದ 6 ತಿಂಗಳಿಂದ ನಡೆಯುತ್ತಿದ್ದ ಚರ್ಚೆಗೆ ಕಡೆಗೂ ಸ್ಪಷ್ಟನೆ ಸಿಕ್ಕಿದ್ದು, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಬಗ್ಗೆ ಶಾಸಕ ಶಿವಲಿಂಗೇಗೌಡ ಬಾಯ್ಬಿಟ್ಟಿದ್ದಾರೆ ಎಂದು ಹೇಳಲಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029039 0 0 0
<![CDATA[ಕೇವಲ 1 ರೂ.ಗೆ ಬಡಜನರಿಗೆ ಚಿಕಿತ್ಸೆ ನೀಡ್ತಾರೆ ಈ ಡಾಕ್ಟರ್‌!]]> https://publictv.in/chhattisgarh-senior-doctors-rs-1-clinic-in-raipur/ Thu, 09 Feb 2023 06:54:10 +0000 https://publictv.in/?p=1029041 ರಾಯ್ಪುರ: ಬಡವರಿಗಾಗಿ ಅನೇಕ ಸರ್ಕಾರಿ ಆರೋಗ್ಯ ಯೋಜನೆಗಳಿದ್ದರೂ, ಎಲ್ಲರಿಗೂ ಹೇಳಿಕೊಳ್ಳುವಂತಹ ಉಚಿತ ಆರೋಗ್ಯ ಸೇವೆಯನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಖಾಸಗಿ ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳು ದುಬಾರಿಯಾಗಿದ್ದು, ಕೂಲಿಕಾರರಿಗೆ ಸೂಕ್ತ ಚಿಕಿತ್ಸೆ ಪಡೆಯುವುದು ದೊಡ್ಡ ಸವಾಲಾಗಿದೆ. ಆದರೆ ಇಲ್ಲೊಬ್ಬ ವೈದ್ಯರು (Doctor) ತಮ್ಮ ಕ್ಲಿನಿಕ್‌ನಲ್ಲಿ ಕೇವಲ 1 ರೂಪಾಯಿಗೆ ಚಿಕಿತ್ಸೆ ನೀಡಿ ಮೆಚ್ಚುಗೆ ಗಳಿಸಿದ್ದಾರೆ.

ಛತ್ತೀಸಗಢದ (Chhattisgarh) ರಾಯ್ಪುರದ (Raipur) ಅಂಬೇಡ್ಕರ್ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ವಿನಯ್ ವರ್ಮಾ ಅವರು ತಮ್ಮ ಕ್ಲಿನಿಕ್‌ನಲ್ಲಿ ರೋಗಿಗಳಿಗೆ ಕೇವಲ 1 ರೂಪಾಯಿಗೆ ಚಿಕಿತ್ಸೆ ನೀಡುತ್ತಿದ್ದಾರೆ. 2020 ರಲ್ಲಿ ಕೋವಿಡ್ ಸಾಂಕ್ರಾಮಿಕ ರೋಗವು ಇಡೀ ಜಗತ್ತನ್ನು ತಲ್ಲಣಗೊಳಿಸಿತು. ಜನರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮತ್ತು ಹಾಸಿಗೆಗಳಿಗಾಗಿ ಹೆಣಗಾಡಿದರು. ಇಂತಹ ಸನ್ನಿವೇಶದಲ್ಲಿ ಡಾ. ವರ್ಮಾ ಅವರು ರೋಗಿಗಳಿಗೆ ಸಾಕಷ್ಟು ನೆರವಾಗಿದ್ದರು. ಇದನ್ನೂ ಓದಿ: ಮಗಳ ಬಳಿ ಪ್ರೆಗ್ನೆನ್ಸಿ ಟೆಸ್ಟ್‌ ಕಿಟ್ ಪತ್ತೆ – ಆ್ಯಸಿಡ್ ಸುರಿದು ತಂದೆ, ತಾಯಿಯಿಂದ ಕೊಲೆ

ಕಳೆದ 4 ವರ್ಷಗಳಿಂದ ಬಡಜನರಿಗೆ 1 ರೂ. ಪಡೆದು ವರ್ಮಾ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ನಿತ್ಯ ಬೆಳಗ್ಗೆ 8 ರಿಂದ 10 ಗಂಟೆವರೆಗೆ ಡಾ. ವರ್ಮಾ ಅವರು ತಮ್ಮ ಮನೆಯಲ್ಲೇ ರೋಗಿಗಳಿಗೆ ವೈದ್ಯಕೀಯ ತಪಾಸಣೆ ನಡೆಸಿ ಚಿಕಿತ್ಸೆ ನೀಡುತ್ತಾರೆ. ನಂತರ ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆವರೆಗೆ ಕ್ಲಿನಿಕ್‌ನಲ್ಲಿ ಚಿಕಿತ್ಸೆ ನೀಡುತ್ತಾರೆ. ಚಿಕಿತ್ಸೆಗಾಗಿ ಅವರು ಕೇವಲ 1 ರೂ. ಶುಲ್ಕ ವಿಧಿಸುತ್ತಾರೆ.

ಆಸ್ಪತ್ರೆಯಲ್ಲಿ ತುರ್ತು ಘಟಕದಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅವರು ಬಿಡುವಿದ್ದಾಗಲೆಲ್ಲಾ ಹೆಚ್ಚಿನ ಸಮಯ ಬಡರೋಗಿಗಳಿಗೆ ವೈದ್ಯಕೀಯ ಸೇವೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: ಫೆ.14 – ಹಸುಗಳನ್ನಪ್ಪಿಕೊಳ್ಳೊ ದಿನ ಆಚರಿಸಲು ಪ್ರಾಣಿ ಕಲ್ಯಾಣ ಮಂಡಳಿ ಕರೆ

"ನನ್ನ ಬಳಿಗೆ ಬರುವ ಅನೇಕ ರೋಗಿಗಳಿಗೆ ಔಷಧಿಗಳನ್ನು ಖರೀದಿಸಲು ಸಹ ಸಾಧ್ಯವಾಗುವುದಿಲ್ಲ. ಅಂತಹ ಸಂದರ್ಭಗಳಲ್ಲಿ ಅವರಿಗೆ ಔಷಧಿಗಳನ್ನು ನೀಡಲು ಪ್ರಯತ್ನಿಸುತ್ತೇನೆ" ಎಂದು ತಿಳಿಸಿದ್ದಾರೆ. ಪ್ರತಿದಿನ 30 ರಿಂದ 40 ರೋಗಿಗಳಿಗೆ ತಮ್ಮ ಸೇವೆಯನ್ನು ನೀಡುವ ಡಾ. ವಿನಯ್ ಅವರು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ಸ್ಪೂರ್ತಿಯಾಗಿ ತೆಗೆದುಕೊಂಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029041 0 0 0
<![CDATA[ಸಿದ್-ಕಿಯಾರಾ ಮದುವೆಯಲ್ಲಿ ಮಿಂಚಿದ ಜೂಹಿ ಚಾವ್ಲಾ‌, ಪೃಥ್ವಿರಾಜ್ ಸುಕುಮಾರನ್]]> https://publictv.in/siddarth-malhotra-and-kiara-advani-wedding-details/ Thu, 09 Feb 2023 07:03:35 +0000 https://publictv.in/?p=1029044 ಬಾಲಿವುಡ್‌ನ (Bollywood) ಮುದ್ದಾದ ಜೋಡಿ ಸಿದ್ಧಾರ್ಥ್ (Siddarth Malhotra) ಮತ್ತು ಕಿಯಾರಾ (Kiara Advani) ದಾಂಪತ್ಯ (Wedding) ಬದುಕಿಗೆ ಕಾಲಿಟ್ಟಿದ್ದಾರೆ. ಈ ಸಂಭ್ರಮಕ್ಕೆ ಸಾಕಷ್ಟು ಸೆಲೆಬ್ರಿಟಿ (Stars) ಸ್ನೇಹಿತರು ಸಾಕ್ಷಿಯಾಗಿದ್ದಾರೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

ಬಿಟೌನ್‌ನ `ಷೇರ್‌ಷಾ' ಜೋಡಿ ಇದೇ ಫೆ.7ಕ್ಕೆ ರಾಜಸ್ಥಾನದಲ್ಲಿ (Rajastan) ಹಸೆಮಣೆ ಏರಿದ್ದರು. ಇದೀಗ ಖುಷಿ ಖುಷಿಯಾಗಿ ಸಿದ್ಧಾರ್ಥ್ ದೆಹಲಿ ಮನೆಗೆ ಅದ್ದೂರಿಯಾಗಿ ಸೊಸೆಯಾಗಿ ಕಾಲಿಟ್ಟಿದ್ದು ಆಯ್ತು. ಈಗ ಸಿದ್-ಕಿಯಾರಾ ಅದ್ದೂರಿ ಮದುವೆಯಲ್ಲಿ ಯಾರೆಲ್ಲಾ ಭಾಗಿಯಾಗಿದ್ದರು ಈ ಕುರಿತ ಫೋಟೋ ನೆಟ್ಟಿಗರ ಗಮನ ಸೆಳೆಯುತ್ತಿದೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ -ಕಿಯಾರಾ ಜೋಡಿ

ಸಿದ್- ಕಿಯಾರಾ ಮದುವೆ ಸಂಭ್ರಮದಲ್ಲಿ ಖ್ಯಾತ ಫ್ಯಾಷನ್ ಡಿಸೈನರ್ ಮನೀಷ್ ಮಲ್ಹೋತ್ರಾ, ಮಲಯಾಳಂ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ದಂಪತಿ (Prithviraj Sukumaran)  ಬಾಲಿವುಡ್ ನಟಿ ಜೂಹಿ ಚಾವ್ಲಾ, ನಿರ್ಮಾಪಕ ಕರಣ್ ಜೋಹರ್ ಭಾಗಿಯಾಗಿದ್ದರು. ಅಂದ್ಹಾಗೆ ಸಿದ್ಧಾರ್ಥ್ ಮೊದಲ ಸಿನಿಮಾಗೆ ಕರಣ್ ಜೋಹರ್ ನಿರ್ದೇಶನದಲ್ಲಿ ಮೂಡಿ ಬಂದಿತ್ತು.

 
View this post on Instagram
 

A post shared by Sidharth Malhotra (@sidmalhotra)

ಸದ್ಯ ನವಜೋಡಿ ಸಿದ್ಧಾರ್ಥ್ ಮತ್ತು ಕಿಯಾರಾ ಮದುವೆಗೆ ಅಭಿಮಾನಿಗಳಿಂದ, ಸಿನಿಮಾರಂಗದ ಸ್ನೇಹಿತರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029044 0 0 0
<![CDATA[ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಯುಕೆಜಿ ಮಗುವನ್ನು ಫೇಲ್ ಮಾಡಿದ ಶಿಕ್ಷಣ ಸಂಸ್ಥೆಗೆ ನೋಟಿಸ್]]> https://publictv.in/beo-visits-st-joseph-chaminade-school-after-public-tvs-report/ Thu, 09 Feb 2023 07:07:07 +0000 https://publictv.in/?p=1029070 ಆನೇಕಲ್: ಯುಕೆಜಿ (UKG) ಮಗುವನ್ನು ಫೇಲ್ ಮಾಡಿ ಎಡವಟ್ಟು ಮಾಡಿದ ಸುದ್ದಿ ಪಬ್ಲಿಕ್ ಟಿವಿಯಲ್ಲಿ ನಿರಂತರವಾಗಿ ಪ್ರಸಾರವಾಗುತ್ತಿದ್ದಂತೆಯೇ ಇದೀಗ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ನೋಟಿಸ್ ಜಾರಿ ಮಾಡಿದೆ.

ಸೆಂಟ್ ಜೋಸೆಫ್ ಚಾರ್ಮಿನೆಡ್ ಶಾಲೆಗೆ ಆನೇಕಲ್ ಕ್ಷೇತ್ರ ಶಿಕ್ಷಣಾಧಿಕಾರಿ ಜಯಲಕ್ಷ್ಮಿ ನೋಟಿಸ್ ಜಾರಿ ಮಾಡಿದ್ದಾರೆ. ಅನುತ್ತೀರ್ಣ ಮಾಡಿರುವ ಕುರಿತು ಮಾಹಿತಿ ಕೇಳಿದ್ದಾರೆ. ನಿಯಮಾನುಸಾರ 9ನೇ ತರಗತಿಯವರೆಗೆ ಅನುತ್ತೀರ್ಣ ಮಾಡುವಂತಿಲ್ಲ. ಯುಕೆಜಿ ಮಗುವನ್ನು ಯಾಕೆ ಅನುತ್ತೀರ್ಣ ಮಾಡಿದ್ದೀರಿ ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣ (Social Media) ದಲ್ಲಿ ಹರಿದಾಡುತ್ತಿದೆ. ಇದು ಶಿಕ್ಷಣ ಇಲಾಖೆಗೆ ಮುಜುಗರ ತರುವಂತ ವಿಚಾರ. ಆದಕಾರಣ ಸಂಪೂರ್ಣ ಲಿಖಿತ ವಿವರಣೆಯನ್ನು ನೀಡಬೇಕು ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ. ಒಂದು ವೇಳೆ ತಪ್ಪಿದ್ದಲ್ಲಿ ನಿಮ್ಮ ಶಾಲೆಗೆ ನೀಡಿರುವ ಅನುಮತಿಯನ್ನು ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಅಧಿವೇಶನ ಬಳಿಕ 4 ಕಡೆಗಳಿಂದ ರಥಯಾತ್ರೆ, ಮತ್ತೊಮ್ಮೆ ಬಿಜೆಪಿ ಸರ್ಕಾರ ನಿಶ್ಚಿತ: ಬಿಎಸ್‌ವೈ

ಸದ್ಯ ಶಿಕ್ಷಣ ಸಂಸ್ಥೆ ಸ್ಪಷ್ಟೀಕರಣ ನೀಡಲು ತಡಕಾಡುತ್ತಿದೆ. ಈ ಬಗ್ಗೆ ಪ್ರಾಂಶುಪಾಲರು, ಡಿಜಿಟಲ್ ಎಂಟ್ರಿಯಲ್ಲಿ ಆಗಿರುವ ಪ್ರಮಾದ ಎಂದಿದ್ದಾರೆ. ಪರೀಕ್ಷೆಯಲ್ಲಿ `ಸಿ' ಗ್ರೇಡ್ ಕೊಟ್ಟಿದ್ದೆವು. ಸಿಸ್ಟಂ ಎಂಟ್ರಿಯಲ್ಲಿ ಎಡವಟ್ಟಾಗಿದೆ ಎಂದು ಹೇಳಿದ್ದಾರೆ. ವಿದ್ಯಾರ್ಥಿನಿ ತಂದೆ ಗಮನಕ್ಕೆ ಇ-ಮೇಲ್ ಮೂಲಕ ತರಲಾಗಿದೆ ಎಂದು ಪ್ರಾಂಶುಪಾಲ ಸಾಜು ಇ-ಮೇಲ್ ಗಳನ್ನ ತೋರಿಸಿದ್ದಾರೆ.

ಏನಿದು ಘಟನೆ..?: ಆನೇಕಲ್ (Anekal) ತಾಲೂಕಿನ ಹುಸ್ಕೂರು ಗೇಟ್ ಸಮೀಪದ ಬಳಿ ಇರುವ ಸೆಂಟ್ ಜೋಸೆಫ್ ಚಾಮಿನೇಡ್ ಅಕಾಡೆಮಿ ಯುಕೆಜಿ ಓದುತ್ತಿದ್ದ ಮಗುವನ್ನು ಫೇಲ್ ಮಾಡಿದೆ. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಶಾಲೆಯ ಆಡಳಿತ ಮಂಡಳಿ ಕ್ರಮಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ (Suresh Kumar) ಟ್ವೀಟ್ ಮಾಡಿದ್ದು, ಮಗುವನ್ನು ಏನು ಮಾಡಲು ಹೊರಟಿದೆ ಎಂದು ಪ್ರಶ್ನಿಸಿದ್ದಾರೆ. ವಿದ್ಯಾರ್ಥಿನಿಯ ಪೋಷಕರು ಕೂಡ ಸರಣಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029070 0 0 0
<![CDATA[JDS ಶಾಸಕ ಶಿವಲಿಂಗೇಗೌಡರ ಕಾಂಗ್ರೆಸ್‌ ಸೇರ್ಪಡೆ ಮಾತಿನ ಆಡಿಯೋ ವೈರಲ್!]]> https://publictv.in/shivalinge-gowda-speaks-about-joining-congress-audio-goes-viral/ Thu, 09 Feb 2023 07:21:24 +0000 https://publictv.in/?p=1029076

JDS ಶಾಸಕ ಶಿವಲಿಂಗೇಗೌಡರ ಕಾಂಗ್ರೆಸ್‌ ಸೇರ್ಪಡೆ ಮಾತಿನ ಆಡಿಯೋ ವೈರಲ್ ಆಗಿದ್ದು, ಶಿವಲಿಂಗೇಗೌಡರು ತೆನೆ ಇಳಿಸಿ ಕೈ ಹಿಡಿಯೋಕೆ ಸಿದ್ಧರಾದಂತಿದೆ. ಅಲ್ಲದೆ 50 ಸಾವಿರ ಮತಗಳ ಲೀಡ್‌ನಲ್ಲಿ ಗೆಲ್ಲುತ್ತೇನೆ ಎಂದು ಶಿವಲಿಂಗೇಗೌಡರು ಮಾತನಾಡಿದ್ದಾರೆ.

Live TV [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029076 0 0 0
<![CDATA[`ಏಕರೂಪ ನಾಗರಿಕ ಸಂಹಿತೆ' ಕುರಿತು ಚರ್ಚಿಸಲು ಫೆ.12ರಂದು ಮುಸ್ಲಿಮರ ಬೃಹತ್ ಸಮಾವೇಶ]]> https://publictv.in/juh-discuss-uniform-civil-code-madrassa-autonomy-in-plenary-session-on-feb-12th/ Thu, 09 Feb 2023 07:27:17 +0000 https://publictv.in/?p=1029079 ನವದೆಹಲಿ: ಏಕರೂಪ ನಾಗರಿಕ ಸಂಹಿತೆ (Uniform Civil Code) ಬಗ್ಗೆ ಚರ್ಚಿಸಲು ಮುಸ್ಲಿಂ ಧರ್ಮಗುರುಗಳು ಹಾಗೂ ಇಸ್ಲಾಂ ಸಂಘಟನೆಯಾದ ಉಲಮಾ-ಇ-ಹಿಂದ್ (JUH) ಇದೇ ಫೆಬ್ರವರಿ 12ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದೆ.

ಮೂರು ದಿನಗಳ ಕಾಲ ಈ ಸಮಾವೇಶ ನಡೆಯಲಿದ್ದು, ಸಂಘಟನೆಯು ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಿದೆ. ಈ ಮೂಲಕ ಮದರಸಾಗಳಿಗೆ ಸ್ವಾಯತ್ತತೆ, ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ಮುಸ್ಲಿಮರಿಗೆ ಮೀಸಲಾತಿ (Reservation For Muslism) ಸಮಸ್ಯೆ ಪರಿಹರಿಸಲು ಹಲವು ನಿರ್ಣಯಗಳನ್ನು ಇಲ್ಲಿ ಕೈಗೊಳ್ಳಲಾಗುತ್ತದೆ. ಇದನ್ನೂ ಓದಿ: ‘ಜ್ಯೂಲಿಯೆಟ್’ ತಂಡಕ್ಕೆ ಶುಭ ಕೋರಿದ ಅಶ್ವಿನಿ ಪುನೀತ್ ರಾಜ ಕುಮಾರ್

ಜಮಿಯತ್ ಉಲಮಾ-ಇ-ಹಿಂದ್‌ನ 34ನೇ ಸರ್ವಾಂಗೀಣ ಅಧಿವೇಶನದಲ್ಲಿ ದೇಶದೆಲ್ಲೆಡೆಯಿಂದ 10 ಸಾವಿರ ಮುಸ್ಲಿಂ ಧರ್ಮಗುರುಗಳು, ಎನ್‌ಜಿಒ (NGO) ಪ್ರತಿನಿಧಿಗಳು ಹಾಗೂ ಸಾಮಾಜಿಕ ಕಾರ್ಯಕರ್ತರು ಸೇರಿ ಸಾವಿರಾರು ಮುಸ್ಲಿಂ ಮುಖಂಡರು (Muslim Community) ಪಾಲ್ಗೊಳ್ಳಲಿದ್ದಾರೆ.  ಇದನ್ನೂ ಓದಿ: UKG ಮಗುವನ್ನು ಫೇಲ್ ಮಾಡಿ ಶಿಕ್ಷಣ ಸಂಸ್ಥೆ ಎಡವಟ್ಟು- ಸುರೇಶ್ ಕುಮಾರ್ ಕಿಡಿ

ಒಟ್ಟು ಮೂರು ದಿನಗಳ ಈ ಸಮಾವೇಶದಲ್ಲಿ ಫೆಬ್ರವರಿ 10 ಮತ್ತು 11ರಂದು ಮೊದಲ ಎರಡು ದಿನ ಸಾಮಾನ್ಯ ಅಧಿವೇಶನ ನಡೆಸಲಿದೆ. ನಂತರ ಭಾನುವಾರ (ಫೆ.12) ಸರ್ವಸದಸ್ಯರ ಸಮಾವೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029079 0 0 0
<![CDATA[ಯಡಿಯೂರಪ್ಪರನ್ನು ಯಾಕೆ ಸಿಎಂ ಸ್ಥಾನದಿಂದ ಕೆಳಗಿಳಿಸಿದ್ರಿ..?]]> https://publictv.in/i-will-give-suggestion-to-cbi-says-dk-shivakumar/ Thu, 09 Feb 2023 07:23:46 +0000 https://publictv.in/?p=1029082

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029082 0 0 0
<![CDATA[ನಾನು ವೀರಶೈವ, ದಲಿತ ಸಮುದಾಯಕ್ಕೂ ಗೌರವ ನೀಡಿದ್ದೇನೆ: ಹೆಚ್‌ಡಿಕೆ]]> https://publictv.in/i-respect-veerashaiva-dalit-and-all-community-also-says-h-d-kumaraswamy/ Thu, 09 Feb 2023 07:51:43 +0000 https://publictv.in/?p=1029092 ಕಾರವಾರ: ನಾನು ವೀರಶೈವ, ದಲಿತ ಎಲ್ಲಾ ಸಮುದಾಯಕ್ಕೂ ಗೌರವ ನೀಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಿಳಿಸಿದರು.

ಪಂಚರತ್ನ ಯಾತ್ರೆ ಕಾರ್ಯಕ್ರಮದ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ರಾಹ್ಮಣ ಹೇಳಿಕೆಯನ್ನು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ಅವರವರೇ ಅರ್ಥ ಮಾಡಿಕೊಂಡು ಹೇಳಿಕೆ ಕೊಡುತ್ತಿದ್ದಾರೆ. ಶೀಘ್ರದಲ್ಲೇ ಟ್ವೀಟ್ ಮಾಡಿ ಉತ್ತರ ಕೊಡ್ತೇನೆ. ನನ್ನ ಪ್ರಶ್ನೆಗೆ ಯಾರೂ ಉತ್ತರ ಕೊಟ್ಟಿಲ್ಲ. ಟ್ವೀಟ್ ಮಾಡಿ ಈ ಗೊಂದಲಕ್ಕೆ ತೆರೆ ಎಳೆಯುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ ಸೇರಿದ್ರೆ 50 ಸಾವಿರ ಲೀಡ್‌ನಲ್ಲಿ ಗೆಲ್ತೀನಿ – ಶಾಸಕ ಶಿವಲಿಂಗೇಗೌಡರದ್ದು ಎನ್ನಲಾದ ಆಡಿಯೋ ವೈರಲ್

ನಾನು ಯಡಿಯೂರಪ್ಪ (Yediyurappa) ಜೊತೆ ಕೈ ಜೋಡಿಸದಿದ್ದರೆ ಅವರು ನಿರ್ನಾಮ ಆಗುತ್ತಿದ್ದರು. ವಿಜಯೇಂದ್ರ ಆಗ ಎಲ್ಲಿ ಬರುತ್ತಿದ್ದರು? ಸಿದ್ದಲಿಂಗಯ್ಯ ಎನ್ನುವವರು ನನಗೆ ಚೀಟಿ ನೀಡಿದ್ದರು. ಯಡಿಯೂರಪ್ಪ ಅವರನ್ನ ಮಂತ್ರಿ ಮಾಡುವಂತೆ ಮನವಿ ಮಾಡಿಕೊಂಡಿದ್ದರು. ಆಗ ನಾನು ನಿಮ್ಮ ನಾಯಕತ್ವ ಇರಲಿ ಎಂದು ಸಮ್ಮಿಶ್ರ ಸರ್ಕಾರ ಮಾಡಲು ಸಿಎಂ ಮಾಡಿದ್ದೆ. ವೀರಶೈವರಿಗೆ ಏನು ಮಾಡಿದೆ ಎಂದು ವಿಜಯೇಂದ್ರ ಅವರಿಗೆ ಗೊತ್ತಿಲ್ಲ. ನಮ್ಮ ತಂದೆ ವಿಧಾನಸಭೆ ವಿಸರ್ಜನೆ ಮಾಡಲು ಹೋಗಿದ್ದರು. ಆಗ ಯಡಿಯೂರಪ್ಪ ಜೊತೆ ಸೇರಿ ಸರ್ಕಾರ ಮಾಡಿದ್ದೆವು. ಅಧಿಕಾರದಲ್ಲಿ ಇದ್ದ ವೇಳೆ ಬಿಜೆಪಿಗರನ್ನ ಗೌರವದಿಂದ ಕಂಡಿದ್ದೇನೆ. ಬಿಜೆಪಿ ಬೆಳವಣಿಗೆಗೆ ಇದೇ ಸಹಕಾರಿ ಆಗಿತ್ತು. ಪೇಶ್ವೆ ವಂಶಸ್ಥರು ಅವರಿಗೆ ಅಧಿಕಾರವನ್ನ ಕೊಡಲು ಬಿಡಲಿಲ್ಲ. ಅವರೇ ಯಡಿಯೂರಪ್ಪ ಸರ್ಕಾರವನ್ನ ತೆಗೆದರು. ಎರಡನೇ ಬಾರಿ ಕಷ್ಟ ಪಟ್ಟು ಯಡಿಯೂರಪ್ಪ ಸಿಎಂ ಆದರು. ಅವರನ್ನ ಹೇಗೆ ನಡೆಸಿಕೊಂಡಿದ್ದಾರೆ ಎಂದು ಎಲ್ಲರಿಗೂ ತಿಳಿದಿದೆ. ನಾನು ವೀರಶೈವ, ದಲಿತ ಎಲ್ಲಾ ಸಮುದಾಯಕ್ಕೂ ಗೌರವ ನೀಡಿದ್ದೇನೆ ಎಂದರು.

ವಂಶಾಡಳಿತ ಕುರಿತು ಮಾತನಾಡಿದ ಅವರು, ವಂಶಾಡಳಿತ ಬಿಜೆಪಿ, ಕಾಂಗ್ರೆಸ್‌ನಲ್ಲಿ ಇಲ್ಲವೇ? ನನ್ನ ಕುಟುಂಬದ ಮೇಲೆ ಟಾರ್ಗೆಟ್ ಮಾಡಿದ್ದಾರೆ. ಜನರ ಮೇಲೆ ನಮ್ಮ ಕುಟುಂಬದ ಪ್ರೀತಿಯನ್ನ ನೋಡಿ ಟಾರ್ಗೆಟ್ ಮಾಡ್ತಾ ಇದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಧಿವೇಶನ ಬಳಿಕ 4 ಕಡೆಗಳಿಂದ ರಥಯಾತ್ರೆ, ಮತ್ತೊಮ್ಮೆ ಬಿಜೆಪಿ ಸರ್ಕಾರ ನಿಶ್ಚಿತ: ಬಿಎಸ್‌ವೈ

ಗಣೇಶನ ಆಶೀರ್ವಾದ, ಆತ್ಮಲಿಂಗದ ಪ್ರಸಾದವೂ ನನಗೆ ಸಿಕ್ಕಿದೆ. ಅಲ್ಲದೇ ಬೋಲೋ ಶಂಕರ ದೇವರ ಪ್ರಸಾದ ಕೂಡ ಸಿಕ್ಕಿದೆ. ದೈವ ಅನುಗ್ರಹ ಜನತಾದಳದ ಮೇಲೆ ಇದೆ. ನಾಡಿನ ಜನತೆಗೆ ದೇವರ ಆಶೀರ್ವಾದ ಇದೆ. ಜೆಡಿಎಸ್ ಅಧಿಕಾರಕ್ಕೆ ಬಂದು ನಾಡಿನ ಜನರ ಕ್ಷೇಮ ಕಾಪಾಡಲಾಗುವುದು ಎಂದು ಭರವಸೆ ನೀಡಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತೆನೆ ಹೊಲದಲ್ಲಿ ಇರಲಿ ಎಂದಿದ್ದಾರೆ. ಹೊಲದಲ್ಲಿ ತೆನೆ ಇದ್ದರೆ ಕೈಗೆ ಕೆಲಸ. 'ಕೈ' ನಾಡಿನ ಜನತೆಗೆ ಸರಿಯಾಗಿ ಕೆಲಸ ಮಾಡಿಲ್ಲ ಎಂದು ರೇಖೆ ಅಳಿಸಿದ್ದಾರೆ. ತೆನೆ ಜನರನ್ನ ನೆಮ್ಮದಿಯಿಂದ ಬದುಕುವಂತೆ ಮಾಡುತ್ತದೆ. ಕಾಂಗ್ರೆಸ್ ವಿಫಲವಾಗಿದ್ದಕ್ಕೆ 'ಕೈ' ಮೇಲೆ ಜನರು ರೇಖೆ ಎಳೆದಿದ್ದಾರೆ ಎಂದು ಮಾರ್ಮಿಕವಾಗಿ ಡಿಕೆಶಿಗೆ ಟಾಂಗ್ ಕೊಟ್ಟರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029092 0 0 0
<![CDATA[ಊಟದ ಪ್ಲೇಟ್ ನೀಡಲು ಲೇಟ್ ಮಾಡಿದ್ದಕ್ಕೆ ಅಡುಗೆ ಸಿಬ್ಬಂದಿಯನ್ನೇ ಹೊಡೆದು ಕೊಂದ್ರು]]> https://publictv.in/wedding-staff-beaten-to-death-by-music-band-members-over-food-plates-in-delhi/ Thu, 09 Feb 2023 07:52:00 +0000 https://publictv.in/?p=1029094 ನವದೆಹಲಿ: ಮದುವೆಯೊಂದರಲ್ಲಿ (Wedding) ಊಟದ ತಟ್ಟೆಗಳನ್ನು (Food Plate) ನೀಡುವುದರ ಕುರಿತು ನಡೆದ ವಾಗ್ವಾದದಲ್ಲಿ ಮ್ಯೂಸಿಕ್ ಬ್ಯಾಂಡ್‌ನ (Music Band) ಸದಸ್ಯರು ಅಡುಗೆ ಸಿಬ್ಬಂದಿಯನ್ನು ಹೊಡೆದು ಹತ್ಯೆಗೈದ ಘಟನೆ ದೆಹಲಿಯಲ್ಲಿ (New Delhi) ನಡೆದಿದೆ.

ಅಡುಗೆ ಸಿಬ್ಬಂದಿ ಸಂದೀಪ್‌ ಮೃತ ವ್ಯಕ್ತಿ. ದೆಹಲಿಯ ಪ್ರಶಾಂತ್ ವಿಹಾರ್‌ನಲ್ಲಿ ಈ ಘಟನೆ ನಡೆದಿದೆ. ಡಿಜೆ ಸೇರಿದಂತೆ ಮ್ಯೂಸಿಕ್ ಬ್ಯಾಂಡ್‍ನ ಸದಸ್ಯರು ಸಂದೀಪ್ ಸಿಂಗ್ ಬಳಿ ಊಟಕ್ಕೆ ಪ್ಲೇಟ್‍ಗಳನ್ನು ಕೇಳಿದ್ದರು.

ಈ ವೇಳೆ ಸಂದೀಪ್ ಸಿಂಗ್, ಸ್ವಚ್ಛಗೊಳಿಸಲಾಗುತ್ತಿದೆ. ಹಾಗಾಗಿ ಸ್ವಲ್ಪ ಸಮಯದ ನಂತರ ಪ್ಲೇಟ್‍ಗಳನ್ನು ನೀಡುತ್ತೇವೆ ಎಂದು ಆ ವಾದಕರಿಗೆ ತಿಳಿಸಿದ್ದಾನೆ.

ಪ್ಲೇಟ್ ನೀಡುವುದು ತಡವಾಗಿದ್ದರಿಂದ ಕೋಪಗೊಂಡ ಬ್ಯಾಂಡ್ ಸದಸ್ಯರು ಸಂದೀಪ್‍ನನ್ನು ಪ್ಲಾಸ್ಟಿಕ್ ಕ್ರೇಟ್‍ನಿಂದ ಥಳಿಸಿದ್ದಾರೆ. ಕೂಡಲೇ ಅಲ್ಲಿದ್ದವರು ಸಂದೀಪನನ್ನು ಆಸ್ಪತ್ರೆಗೆ ಸಾಗಿಸಿದ್ದರೂ ಆತ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಶಾಸಕ ಶಿವಲಿಂಗೇಗೌಡರದ್ದು ಎನ್ನಲಾದ ಆಡಿಯೋ ವೈರಲ್‌

ವಾಗ್ವಾದದಲ್ಲಿ ನಾಲ್ವರು ಭಾಗಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇತರ ಇಬ್ಬರು ಆರೋಪಿಗಳಿಗಾಗಿ ಹುಡುಕಾಡುತ್ತಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಯುಕೆಜಿ ಮಗುವನ್ನು ಫೇಲ್ ಮಾಡಿದ ಶಿಕ್ಷಣ ಸಂಸ್ಥೆಗೆ ನೋಟಿಸ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029094 0 0 0
<![CDATA[ಸಚಿವ ಮುರುಗೇಶ್ ನಿರಾಣಿ ಬೆಂಬಲಿಗರು ಹಂಚಿದ ಸಕ್ಕರೆ ತಿರಸ್ಕರಿಸಿದ ಮಹಿಳೆಗೆ ಭಾರೀ ಬೆಂಬಲ]]> https://publictv.in/woman-rejected-sugar-pack-gift-who-gave-by-minister-murugesh-niranis-followers/ Thu, 09 Feb 2023 07:49:24 +0000 https://publictv.in/?p=1029095 ಬಾಗಲಕೋಟೆ: ಸಚಿವ ಮುರುಗೇಶ್ ನಿರಾಣಿ (Murugesh Nirani) ಹಂಚಿದ ಸಕ್ಕರೆಯನ್ನು ಮಹಿಳೆಯೊಬ್ಬರು ತಿರಸ್ಕರಿಸಿದ ಪ್ರಸಂಗವೊಂದು ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಬೀಳಗಿ ಮತಕ್ಷೇತ್ರದ ಗಲಗಲಿಯಲ್ಲಿ ಸಕ್ಕರೆ ಚೀಲ (Sugar Packet) ತಿರಸ್ಕರಿಸಿದ ಮಹಿಳೆ ವೀಡಿಯೋ ಇದೀಗ ಸಾಮಾಜಿಕ ಜಾಲತಾಣ (Social Media) ದಲ್ಲಿ ವೈರಲ್ ಆಗಿದೆ.

ಏಮಿದು ಘಟನೆ..? ಸಚಿವ ನಿರಾಣಿ ಬೆಂಬಲಿಗರು ಮನೆ ಮನೆಗೂ ಸಕ್ಕರೆ ಹಂಚುತ್ತಿದ್ದರು. ಅಂತೆಯೇ ಗಲಿಗಲಿಯ ಮನೆಯೊಂದಕ್ಕೆ ಸಕ್ಕರೆ ಚೀಲ ಹಂಚಿದ ವೇಳೆ ಮಹಿಳೆ ಅದನ್ನು ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಕೊನೆಗೆ ಬೆಂಬಲಿಗರು ಒತ್ತಾಯವಾಗಿ ಸಕ್ಕರೆ ಚೀಲ ಮನೆಯೊಳಗೆ ಹೋಗಿ ನೀಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸೇರಿದ್ರೆ 50 ಸಾವಿರ ಲೀಡ್‌ನಲ್ಲಿ ಗೆಲ್ತೀನಿ – ಶಾಸಕ ಶಿವಲಿಂಗೇಗೌಡರದ್ದು ಎನ್ನಲಾದ ಆಡಿಯೋ ವೈರಲ್

ಒತ್ತಾಯಪೂರ್ವಕವಾಗಿ ನೀಡಿದ ಸಕ್ಕರೆ ಚೀಲವನ್ನು ಮಹಿಳೆ ಬಾಗಿಲು ಹೊರಗೆ ಇಟ್ಟರು. ಈ ದೃಶ್ಯವೆಲ್ಲಾ ವೀಡಿಯೋದಲ್ಲಿ ಸೆರೆಯಾಗಿದೆ. ಮಹಿಳೆಯರ ವರ್ತನೆ ಬೆಂಬಲಿಸಿ ವೀಡಿಯೋವನ್ನು ಸಾಮಾಜಿಕ ಕಾರ್ಯಕರ್ತ ಯಲ್ಲಪ್ಪ ಹೆಗಡೆ ಸೋಶಿಯಲ್ ಮಿಡಿಯಾದಲ್ಲಿ ಶೇರ್ ಮಾಡಿದ್ದಾರೆ. ಇದೀಗ ಮಹಿಳೆಯರ ವರ್ತನೆಗೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ.

ಈ ತಾಯಿಗಿರುವ ನಿಯತ್ತಿಗೆ ಜನತೆಯಿಂದ ಧನ್ಯವಾದಗಳು. ಆಸೆ, ಆಮಿಷಗಳಿಗೆ ಬಲಿಯಾಗದೆ ಪ್ರಬುದ್ಧತೆ ತೋರುವ ಇಂತಹ ಜನರಿಂದ ಮಾತ್ರ. ಪ್ರಜಾಪ್ರಭುತ್ವ ಉಳಿಯಲು ಸಾಧ್ಯ, ಇಂತಹ ಆಲೋಚನೆ ಎಲ್ಲ ಮತದಾರರಿಗೂ ಬರಬೇಕಿದೆ ಎಂದು ವೀಡಿಯೋ ಜೊತೆಗೆ ಪೋಸ್ಟ್ ಕೂಡ ವೈರಲ್ ಆಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029095 0 0 0
<![CDATA[ಅನೂಪ್ ರೇವಣ್ಣ ಜೊತೆ `ಹೈಡ್ & ಸೀಕ್' ಆಡಲು ರೆಡಿಯಾದ ಧನ್ಯಾ ರಾಮ್‌ಕುಮಾರ್]]> https://publictv.in/actress-dhanya-ramkumar-new-film-hide-seek-poster-out/ Thu, 09 Feb 2023 07:56:01 +0000 https://publictv.in/?p=1029098 `ನಿನ್ನ ಸನಿಹಕೆ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ (Sandalwood) ಎಂಟ್ರಿ ಕೊಟ್ಟ ನಟಿ ಧನ್ಯಾ ರಾಮ್‌ಕುಮಾರ್ (Dhanya Ramkumar) ಇದೀಗ ಅನೂಪ್ ರೇವಣ್ಣ (Anoop Revanna) ಜೊತೆ `ಹೈಡ್ ಆ್ಯಂಡ್ ಸೀಕ್' (Hide & Seek) ಆಡಲು ರೆಡಿಯಾಗಿದ್ದಾರೆ. ಇದೀಗ ಹೈಡ್ & ಸೀಕ್ ಪೋಸ್ಟರ್ (Poster) ಲುಕ್ ರಿವೀಲ್ ಆಗಿದ್ದು, ನೆಟ್ಟಿಗರ ಗಮನ ಸೆಳೆಯುತ್ತಿದೆ.

ತಮ್ಮ ಮೊದಲ ಸಿನಿಮಾದಿಂದ ಭರವಸೆ ಮೂಡಿಸಿದ ನಟಿ ಧನ್ಯಾ ರಾಮ್‌ಕುಮಾರ್ ಲಕ್ಷö್ಮಣ ಖ್ಯಾತಿಯ ಅನೂಪ್ ರೇವಣ್ಣಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇದೀಗ `ಹೈಡ್ & ಸೀಕ್' ಸಿನಿಮಾ ಮೂಲಕ ಪ್ರೇಕ್ಷಕರೆದುರು ಬರಲು ಸಜ್ಜಾಗಿರುವ ಅನೂಪ್ ರೇವಣ್ಣ (Actor Anoop Revanna) ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಅನೂಪ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಈ ಸಂತಸದ ದಿನದಂದೇ `ಹೈಡ್ & ಸೀಕ್' ಚಿತ್ರತಂಡ ಸಿನಿಮಾದ ಪೋಸ್ಟರ್ ಲಾಂಚ್ ಮಾಡಿ ಚಿತ್ರದ ನಾಯಕ ನಟನಿಗೆ ಶುಭಕೋರಿದೆ.

ಪುನೀತ್ ನಾಗರಾಜು ನಿರ್ದೇಶನದಲ್ಲಿ ಮೂಡಿ ಬರ್ತಿರುವ ಚಿತ್ರ ಹೈಡ್ & ಸೀಕ್ ಚಿತ್ರದಲ್ಲಿ ಅನೂಪ್ ರೇವಣ್ಣ ಮತ್ತು ನಾಯಕಿ ಧನ್ಯಾ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟನ ಹುಟ್ಟುಹಬ್ಬದ ದಿನವೇ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ `ಕಬ್ಜ' ಚಿತ್ರದಲ್ಲಿ ಸ್ಪೆಶಲ್ ರೋಲ್ ನಲ್ಲಿ ಕಾಣಿಸಿಕೊಂಡಿರುವ ಬಗ್ಗೆ ಸೀಕ್ರೆಟ್ ರಿವೀಲ್ ಮಾಡಿದ್ದಾರೆ ಅನೂಪ್ ರೇವಣ್ಣ. `ಕಬ್ಜ' (Kabza)ಹಾಗೂ 'ಹೈಡ್ ಅಂಡ್ ಸೀಕ್' ಎರಡೂ ಚಿತ್ರಗಳು ಸ್ಪೆಶಲ್ ಸಿನಿಮಾಗಳಾಗುತ್ತವೆ ಎಂದು ನಟ ಅನೂಪ್ ಭರವಸೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

`ಹೈಡ್ ಅಂಡ್ ಸೀಕ್' ಸಿನಿಮಾ ಚಿತ್ರೀಕರಣ ಕಂಪ್ಲೀಟ್ ಆಗಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದೆ. ಪುನೀತ್ ನಾಗರಾಜು, ವಸಂತ್ ರಾವ್ ಎಂ.ಕುಲ್ಕರ್ಣಿ ನಿರ್ಮಾಣದಲ್ಲಿ ಈ ಚಿತ್ರ ಮೂಡಿ ಬರ್ತಿದ್ದು, ರಿಜೋ ಪಿ ಜಾನ್ ಛಾಯಾಗ್ರಾಹಣ, ಸ್ಯಾಂಡಿ ಅದ್ದಾನ್ಕಿ ಸಂಗೀತ ನಿರ್ದೇಶನ, ಮಧು ತುಂಬಕೆರೆ ಸಂಕಲನ 'ಹೈಡ್ ಅಂಡ್ ಸೀಕ್' ಚಿತ್ರಕ್ಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029098 0 0 0
<![CDATA[BJP ಮುಖಂಡನಿಂದ ಭರ್ಜರಿ ಆಫರ್ - ಸೀರೆಗಾಗಿ ನಾರಿಯರ ನೂಕು ನುಗ್ಗಲು]]> https://publictv.in/karnataka-election-2023-bjp-leader-saree-offer-for-womens/ Thu, 09 Feb 2023 08:01:22 +0000 https://publictv.in/?p=1029106 ಚಿಕ್ಕಬಳ್ಳಾಪುರ: ಚುನಾವಣೆಗೆ (Election) ಕೆಲವೇ ತಿಂಗಳು ಬಾಕಿ ಇದ್ದು, ರಾಜ್ಯದಲ್ಲಿ 3 ಪಕ್ಷಗಳು ಯಾತ್ರೆಗಳ ಅಬ್ಬರದ ಪ್ರಚಾರ ಕೈಗೊಂಡಿವೆ. ಮತದಾರರನ್ನ (Voters) ಓಲೈಸೋಕೆ ನಾನಾ ತಂತ್ರಗಳನ್ನ ಹೆಣೆದು ಉಚಿತ ಕೊಡುಗೆಗಳನ್ನ ಘೋಷಣೆ ಮಾಡ್ತಿದ್ದಾರೆ.

ಈ ನಡುವೆ ರಾಜಕೀಯ ನಾಯಕರ (Political Leader) ಬೆಂಬಲಿಗರು ಸಹ ತಮ್ಮ ನಾಯಕರ ಮನಗೆಲ್ಲೋಕೆ ಸಾವಿರಾರು ಜನರನ್ನ ಸೇರಿಸಿ ಶಕ್ತಿ ಪ್ರದರ್ಶನ ಮಾಡ್ತಿದ್ದಾರೆ. ಶಕ್ತಿ ಪ್ರದರ್ಶನದ ವೇಳೆ ಉಚಿತ ಸೀರೆ ಉಡಗೊರೆಯಾಗಿ ಕೊಟ್ಟಿದ್ದು, ಸೀರೆಗಾಗಿ ನಾರಿಯರು ನಾನಾ ನೀನಾ ಅಂತಾ ಮುಗಿಬಿದ್ದ ಸನ್ನಿವೇಶ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಗೆಂಟಿಗನಾಹಳ್ಳಿ ಗ್ರಾಮದಲ್ಲಿ ನಡೆಯಿತು.

ಹೌದು. ಗ್ರಾಮದ ಬಿಜೆಪಿ ಮುಖಂಡ ಸಚಿವ ಕೆ.ಸುಧಾಕರ್ (K Sudhakar) ಬೆಂಬಲಿಗ ಶಿವಕುಮಾರ್, `ಸುಧಾಕರ್‌ಗೆ ಅಭಿನಂದನಾ ಸಮಾರಂಭ ಹಾಗೂ ಔತಣಕೂಟ'ದ ಹೆಸರಲ್ಲಿ ಸಾವಿರಾರು ಮಹಿಳೆಯರನ್ನ ಸೇರಿಸಿ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಗೆಂಟಿಗಾನಹಳ್ಳಿ ಗ್ರಾಮದ ಬಳಿ ಸಮಾರಂಭ ಆಯೋಜಿಸಿ ಭರ್ಜರಿ ಬಾಡೂಟ ಹಾಕಿಸಿ, ಸಾವಿರಾರು ಮಹಿಳೆಯರಿಗೆ ಕಲರ್ ಕಲರ್ ಸೀರೆ ಕೊಟ್ಟು ಮಹಿಳೆಯರ ಮನವೊಲಿಸುವ ಕೆಲಸ ಮಾಡಿದ್ದಾರೆ. ಇದನ್ನೂ ಓದಿ: ಕೇವಲ 1 ರೂ.ಗೆ ಬಡಜನರಿಗೆ ಚಿಕಿತ್ಸೆ ನೀಡ್ತಾರೆ ಈ ಡಾಕ್ಟರ್‌!

ಸಾವಿರಾರು ಮಹಿಳೆಯರು ಒಮ್ಮೆಲೆ ಸೀರೆ ಪಡೆಯೋಕೆ ನಾನಾ ನೀನಾ ಅಂತಾ ಮುಗಿಬಿದ್ದಿದ್ದು ನೂಕು ನುಗ್ಗಲು ಉಂಟಾಗಿತ್ತು. ಗ್ರಾಮದೇವತೆಗೆ ಪೂಜೆ ಹೆಸರಲ್ಲಿ ಶಿವಕುಮಾರ್ (Shivakumar) ಸಭೆಯಲ್ಲಿ ನೆರೆದಿದ್ದ ಸಾವಿರಾರು ಮಹಿಳೆಯರಿಗೆ ಟೋಕನ್ ಕೊಟ್ಟು ಹರಿಶಿನ ಕುಂಕುಮದ ಹೆಸರಲ್ಲಿ ಉಚಿತ ಸೀರೆಯನ್ನ ಉಡುಗೊರೆಯಾಗಿ ಕೊಟ್ಟಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸೇರಿದ್ರೆ 50 ಸಾವಿರ ಲೀಡ್‌ನಲ್ಲಿ ಗೆಲ್ತೀನಿ – ಶಾಸಕ ಶಿವಲಿಂಗೇಗೌಡರದ್ದು ಎನ್ನಲಾದ ಆಡಿಯೋ ವೈರಲ್

ಚಿಕ್ಕ-ಚಿಕ್ಕ ಮಕ್ಕಳನ್ನ ಕಂಕಳಲ್ಲಿ ಎತ್ತಿಕೊಂಡು ಸೀರೆಗಾಗಿ ಮುಗಿಬಿದ್ದಿದ್ದರು, ಗಂಟೆಗಟ್ಟಲೇ ಕಾಯ್ದುಕೊಂಡರೂ ನೂಕು ನುಗ್ಗಲಲ್ಲಿ ನಿಂತು ಸೀರೆ ಪಡೆದು ಮಹಿಳೆಯರು ತೆರಳಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029106 0 0 0
<![CDATA[ರಾಜ್ಯ ಬಜೆಟ್‌ನಲ್ಲಿ ಚಿಕ್ಕಬಳ್ಳಾಪುರಕ್ಕೆ ಬಂಪರ್ ಕೊಡುಗೆ ಸುಳಿವು ನೀಡಿದ ಸಚಿವ ಸುಧಾಕರ್]]> https://publictv.in/minister-sudhakar-hinted-at-a-contribution-to-chikkaballapur-in-the-state-budget/ Thu, 09 Feb 2023 08:06:26 +0000 https://publictv.in/?p=1029115 ಚಿಕ್ಕಬಳ್ಳಾಪುರ: ರಾಜ್ಯ ಬಜೆಟ್‌ನಲ್ಲಿ (State Budget) ಚಿಕ್ಕಬಳ್ಳಾಪುರಕ್ಕೆ (Chikkaballapur) ಬಂಪರ್ ಕೊಡುಗೆ ನೀಡುವುದಾಗಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ (K Sudhakar) ಸುಳಿವು ನೀಡಿದರು.

ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಮುದ್ದೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಲಿರುವ ರಾಜ್ಯ ಬಜೆಟ್‌ನಲ್ಲಿ ನೀರಾವರಿಗೆ ವಿಶೇಷ ಕೊಡುಗೆ ನೀಡಬೇಕು. ನಂದಿಬೆಟ್ಟಕ್ಕೆ (Nandi Hills) ರೋಪ್ ವೇ ಈಗಾಗಲೇ ಮಂಜೂರಾಗಿದೆ. ಹೂ ಬೆಳೆಗಾರರಿಗೆ ಮಾರುಕಟ್ಟೆಗೆ ಅನುದಾನಕ್ಕೆ ಮನವಿ ಮಾಡಲಾಗಿದೆ ಎಂದರು. ಇದನ್ನೂ ಓದಿ: `ಏಕರೂಪ ನಾಗರಿಕ ಸಂಹಿತೆ’ ಕುರಿತು ಚರ್ಚಿಸಲು ಫೆ.12ರಂದು ಮುಸ್ಲಿಮರ ಬೃಹತ್ ಸಮಾವೇಶ

ಜೊತೆಗೆ ರೈತರು, ವಿದ್ಯಾರ್ಥಿಗಳು ಮತ್ತು ಮಹಿಳೆಯರಿಗೆ ಪೂರಕವಾದ ವಿಶೇಷ ಯೋಜನೆಗಳು ಇರಲಿವೆ ಎಂದು ತಿಳಿಸಿದರು. ಇದೇ ತಿಂಗಳು 17ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್‌ನಲ್ಲಿ ಚಿಕ್ಕಬಳ್ಳಾಪುರಕ್ಕೆ ಭರಪೂರ ಕೊಡುಗೆಗಳ ಸುಳಿವನ್ನು ಸಚಿವ ಸುಧಾಕರ್‌ ನೀಡಿದ್ದಾರೆ. ಇದನ್ನೂ ಓದಿ: ಸಚಿವ ಮುರುಗೇಶ್ ನಿರಾಣಿ ಹಂಚಿದ ಸಕ್ಕರೆ ತಿರಸ್ಕರಿಸಿದ ಮಹಿಳೆಗೆ ಭಾರೀ ಬೆಂಬಲ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029115 0 0 0
<![CDATA[ಪುಸ್ತಕ ರೂಪದಲ್ಲಿ ಬರಲಿದೆ ನಟಿ ಶ್ರೀದೇವಿ ಜೀವನ ಚರಿತ್ರೆ]]> https://publictv.in/westland-books-to-publish-official-biography-of-late-actress-sridevi/ Thu, 09 Feb 2023 08:42:25 +0000 https://publictv.in/?p=1029142 ತಿಲೋಕ ಸುಂದರಿ ಶ್ರೀದೇವಿ (Actress Sridevi) ಬಹುಭಾಷಾ ನಟಿಯಾಗಿ ಚಿತ್ರರಂಗ ಆಳಿದವರು. ಅವರ 50 ವರ್ಷಗಳ ಸಿನಿಮಾ ಜರ್ನಿಯನ್ನ ಪುಸ್ತಕವಾಗಿ ಬರುತ್ತಿದೆ. ನಟಿ ಶ್ರೀದೇವಿ ಬಗ್ಗೆ ಅನೇಕ ವಿಚಾರಗಳನ್ನ ತಿಳಿಸಲು ಜೀವನ ಚರಿತ್ರೆ ಈಗ ಪುಸ್ತಕವಾಗಿ ಬರುತ್ತಿದೆ.

ಬಾಲನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟಿ ಶ್ರೀದೇವಿ ಅವರು ತಮ್ಮ ಚಿತ್ರ ಜೀವನದಲ್ಲಿ 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. 50 ವರ್ಷದ ಜರ್ನಿಯಲ್ಲಿ ಸಾಕಷ್ಟು ಸಂಕಷ್ಟಗಳನ್ನ ಎದುರಿಸಿದ್ದಾರೆ. 1996ರಲ್ಲಿ ಬೋನಿ ಕಪೂರ್ ಅವರನ್ನ ಶ್ರೀದೇವಿ ಅವರು ಮದುವೆಯಾದರು. ಬಳಿಕ 2006ರಲ್ಲಿ `ಇಂಗ್ಲೀಷ್ ವಿಂಗ್ಲೀಷ್' (English Vinglish) ಸಿನಿಮಾ ಮೂಲಕ ನಟಿ ಮತ್ತೆ ಕಮ್ ಬ್ಯಾಕ್ ಆಗಿ ಸಕ್ಸಸ್ ಕಂಡರು.

2018ರಲ್ಲಿ ಶ್ರೀದೇವಿ ಅವರು ನಿಧನರಾದರು. ಅವರ ಅನಿರೀಕ್ಷಿತ ಸಾವು ಇಂದಿಗೂ ನಿಗೂಢವಾಗಿಯೇ ಉಳಿದಿದೆ. ಹೀಗಿರುವಾಗ ಅವರ ಜೀವನ ಚರಿತ್ರೆಯನ್ನು ಪುಸ್ತಕ ರೂಪದಲ್ಲಿ ಬರಲಿದೆ. ಈ ಬಗ್ಗೆ ಶ್ರೀದೇವಿ ಅವರ ಪತಿ ಬೋನಿ ಕಪೂರ್ (Boney Kapoor)  ಟ್ವೀಟ್ಟರ್‌ನಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ.

ಶ್ರೀದೇವಿ, ಬೋನಿ ಕಪೂರ್ ಅವರ ಆಪ್ತ ಪ್ರಸಿದ್ಧ ಬರಹಗಾರ ಮತ್ತು ಪತ್ರಕರ್ತ ಧೀರಜ್ ಕುಮಾರ್ (Dheeraj Kumar) ಅವರು ಶ್ರೀದೇವಿಗೆ ಸಂಬಂಧಿಸಿದ ಎಲ್ಲಾ ಅಂಶಗಳನ್ನ ಒಳಗೊಂಡ ಪುಸ್ತವನ್ನು ಈಗಾಗಲೇ ಬರೆದಿದ್ದಾರೆ. ಈ ಪುಸ್ತಕವನ್ನು ವೆಸ್ಟ್‌ಲ್ಯಾಂಡ್ ಕಂಪನಿ ಬುಕ್‌ನ್ನ ಬಿಡುಗಡೆ ಮಾಡಲಿದೆ.

ನಟಿ ಶ್ರೀದೇವಿ ಅವರ ಜೀವನ ಚರಿತ್ರೆಗೆ `ಶ್ರೀದೇವಿ ದ ಲೈಫ್ ಆಫ್ ಎ ಲೆಜೆಂಡ್' (Sridevi The Life Of a Legend) ಎಂಬ ಶೀರ್ಷಿಕೆಯಡಿ ಬರಲಿದೆ. ಮುಂದಿನ ದಿನಗಳಲ್ಲಿ ಶ್ರೀದೇವಿ ಜೀವನ ಕಥನ ಸಿನಿಮಾ ರೂಪದಲ್ಲಿ ಬಂದರೆ ಅಚ್ಚರಿಪಡಬೇಕಿಲ್ಲ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029142 0 0 0
<![CDATA[ಹೆಚ್‌ಡಿಕೆ ಒಕ್ಕಲಿಗರನ್ನು ಓಲೈಸಲು ಬೇರೆ ಸಮುದಾಯಗಳನ್ನ ಒಡೆಯುತ್ತಿದ್ದಾರೆ : ಸಿಪಿವೈ]]> https://publictv.in/karnataka-election-2023-cp-yogeshwar-said-hd-kumaraswamy-is-breaking-up-other-communities/ Thu, 09 Feb 2023 09:14:35 +0000 https://publictv.in/?p=1029146 ರಾಮನಗರ: ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಅವರಿಗೆ ಅಭದ್ರತೆ ಕಾಡುತ್ತಿದೆ. ಹಾಗಾಗಿ ಒಕ್ಕಲಿಗರನ್ನು ಓಲೈಸಲು ಬೇರೆ ಸಮುದಾಯಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ (CP Yogeshwar) ವಾಗ್ದಾಳಿ ನಡೆಸಿದರು.

ಚನ್ನಪಟ್ಟಣದಲ್ಲಿ ಸ್ವಾಭಿಮಾನಿ ಸಂಕಲ್ಪ ನಡಿಗೆ ಕಾರ್ಯಕ್ರಮದ ವೇಳೆ ಬ್ರಾಹ್ಮಣ ಸಮುದಾಯದ ಬಗ್ಗೆ ಹೆಚ್‌ಡಿಕೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಒಕ್ಕಲಿಗರನ್ನು ಓಲೈಸಲು ಬೇರೆ ಬೇರೆ ಸಮುದಾಯಗಳನ್ನು ಕುಮಾರಸ್ವಾಮಿ ಒಡೆಯುತ್ತಿದ್ದಾರೆ. ಇದು ಬಹಳ ದಿನಗಳ ಕಾಲ ನಡೆಯಲ್ಲ. ಹಿಂದೆಯೂ ಹೀಗೆ ಮಾಡಿದ್ದರು. ಸಿದ್ದರಾಮಯ್ಯನ ವಿರುದ್ಧ ಹೇಳಿಕೆ ಕೊಟ್ಟು ಕೊಟ್ಟು ಒಕ್ಕಲಿಗರ ಪ್ರಚೋದನೆ ಮಾಡಿ ಒಂದಷ್ಟು ಸೀಟ್‌ಗಳನ್ನು ಗೆದ್ದಿದ್ದರು. ಆದರೆ ಈಗ ಜನ ಅರ್ಥ ಮಾಡಿಕೊಂಡಿದ್ದಾರೆ. ಈ ರೀತಿಯ ದ್ವೇಷದ ರಾಜಕಾರಣದಿಂದ ಏನೂ ಪ್ರಯೋಜನ ಆಗಲ್ಲ ಎಂದು ತಿರುಗೇಟು ನೀಡಿದರು‌.

ಪ್ರಹ್ಲಾದ್ ಜೋಶಿಯವರನ್ನ (Pralhad Joshi) ಸಿಎಂ ಮಾಡ್ತಾರೆ ಎಂಬ ವಿಚಾರ‌ದ ಬಗ್ಗೆ ಮಾತನಾಡಿ, ಬಿಜೆಪಿಯಲ್ಲಿ (BJP) ಯಾರು ಬೇಕಾದ್ರೂ ಸಿಎಂ ಆಗ್ತಾರೆ. ನಮ್ಮದು ರಾಷ್ಟ್ರೀಯ ಪಕ್ಷ. ನಮಗೆ ಬಹುಮತ ಬಂದಾಗ ಯಾರು ಸಿಎಂ ಅಂತ ವರಿಷ್ಠರು ತೀರ್ಮಾನ ಮಾಡುತ್ತಾರೆ. ಪ್ರಹ್ಲಾದ್ ಜೋಶಿ ಯಾಕೆ ಸಿಎಂ ಆಗಬಾರದು. ಅವರು ಈಗಾಗಲೇ ಕೇಂದ್ರ ಸಚಿವರಾಗಿದ್ದಾರೆ. ಒಳ್ಳೆಯ ಆಡಳಿತ ಕೊಡುತ್ತಿದ್ದಾರೆ. ಅವ್ರು ಸಿಎಂ ಆದ್ರೂ ತಪ್ಪೇನು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ರಾಜ್ಯ ಬಜೆಟ್‌ನಲ್ಲಿ ಚಿಕ್ಕಬಳ್ಳಾಪುರಕ್ಕೆ ಬಂಪರ್ ಕೊಡುಗೆ ಸುಳಿವು ನೀಡಿದ ಸಚಿವ ಸುಧಾಕರ್

ಹೆಚ್‌.ಡಿ ಕುಮಾರಸ್ವಾಮಿ ಅವರಿಗೆ ಭಯ ಶುರುವಾಗಿದೆ. ಅವರಿಗೆ ಯಾವುದೇ ಸಮುದಾಯದ ಪೂರ್ಣ ಬೆಂಬಲ ಇಲ್ಲ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬಲಿಷ್ಠವಾಗುತ್ತಿದೆ. ಹಾಗಾಗಿ ಅವರಿಗೆ ಅಭದ್ರತೆ ಕಾಡುತ್ತಿದೆ. ಅದಕ್ಕಾಗಿ ಏನೇನೋ ಹೇಳಿಕೆ ಕೊಡ್ತಿದ್ದಾರೆ ಎಂದು ಹೆಚ್‌ಡಿಕೆ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: BJP ಮುಖಂಡನಿಂದ ಭರ್ಜರಿ ಆಫರ್ – ಸೀರೆಗಾಗಿ ನಾರಿಯರ ನೂಕು ನುಗ್ಗಲು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029146 0 0 0
<![CDATA[ಹೆಚ್‌ಡಿಕೆಯ ಬ್ರಾಹ್ಮಣ ಸಿಎಂ ಹೇಳಿಕೆಗೆ ಮಹತ್ವ ಕೊಡುವ ಅಗತ್ಯವಿಲ್ಲ: ಬಿಎಸ್‌ವೈ]]> https://publictv.in/hd-kumaraswamys-brahmin-cms-statement-does-not-need-to-be-emphasized-says-bs-yediyurappa/ Thu, 09 Feb 2023 09:13:15 +0000 https://publictv.in/?p=1029150 ರಾಯಚೂರು: ನಮ್ಮ ಪಕ್ಷದಲ್ಲಿ ಪ್ರಧಾನಿಯವರು ಏನ್ ತೀರ್ಮಾನ ತೆಗೆದುಕೊಳ್ಳುತ್ತಾರೋ ಅದು ಫೈನಲ್. ಆದ್ದರಿಂದ ನಾನು ಮುಂದಿನ ಸಿಎಂ ಆಯ್ಕೆ ಬಗ್ಗೆ ಚರ್ಚೆ ಮಾಡಲು ಇಷ್ಟಪಡಲ್ಲ ಅಂತ ಮಾಜಿ ಸಿಎಂ ಯಡಿಯೂರಪ್ಪ (B. S Yediyurappa) ಹೇಳಿದ್ದಾರೆ.

ರಾಯಚೂರಿನ ಸಿಂಧನೂರಿನಲ್ಲಿ ಬ್ರಾಹ್ಮಣ ಸಿಎಂ (Brahmin Chief Minister) ಬಗ್ಗೆ ಎಚ್‍ಡಿಕೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಬಿಎಸ್ ವೈ, ಈ ಬಾರಿ 140 ಕ್ಕೂ ಹೆಚ್ಚು ಸೀಟು ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ. ನಂತರ ಮುಖ್ಯಮಂತ್ರಿ ಯಾರಾಗಬೇಕು ಅನ್ನೋದನ್ನ ಕೇಂದ್ರದವರು ತೀರ್ಮಾನ ಮಾಡುತ್ತಾರೆ. ಯಾರನ್ನೇ ಸಿಎಂ ಮಾಡಿದರೂ ನಮ್ಮದೇನು ಅಭ್ಯಂತರ ಇಲ್ಲ. ಕುಮಾರಸ್ವಾಮಿಯವರು ಬೇರೆ ಬೇರೆ ಹೇಳಿಕೆಗಳನ್ನ ಕೊಡುವಂತದ್ದಕ್ಕೇನು ಅರ್ಥವಿಲ್ಲ. ಅದಕ್ಕೇನು ಬೆಲೆ ಕೊಡುವ ಅಗತ್ಯವೂ ಇಲ್ಲ ಎಂದರು.

ಬಿಜೆಪಿ ಅಂದ್ರೆ ಲಿಂಗಾಯತ ಅನ್ನುವಂತದ್ದು ಈಗ ಬ್ರಾಹ್ಮಣ ಆಗಿದೆ ಅನ್ನೋ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಬಿಎಸ್‍ವೈ, ನೂರಕ್ಕೆ 90 ಭಾಗ ವೀರಶೈವ ಸಮಾಜ ನಮ್ಮ ಜೊತೆಗಿದ್ದೆ. ನಾನು ಅವರ ಜೊತೆಗಿದ್ದೇನೆ, ಅದರಿಂದ ಯಾವುದೇ ಸಮಸ್ಯೆಯಿಲ್ಲ ಅಂತ ಹೇಳಿದರು. ಇದನ್ನೂ ಓದಿ: ನಾನು ವೀರಶೈವ, ದಲಿತ ಸಮುದಾಯಕ್ಕೂ ಗೌರವ ನೀಡಿದ್ದೇನೆ: ಹೆಚ್‌ಡಿಕೆ

ಶಿವಮೊಗ್ಗ ಏರ್ಪೋರ್ಟ್ (Shivamogga Airport) ಗೆ ನನ್ನ ಹೆಸರಿಡಲು ಬೇಡ ಎಂದಿದ್ದೇನೆ. ಯಾರದೇ ವ್ಯಕ್ತಿ ಹೆಸರಿಡುವುದು ಸರಿಯಲ್ಲ ಎಂದಿದ್ದೇನೆ. ಇದರ ಮೇಲೆ ಕೇಂದ್ರದವರು ಏನ್ ನಿರ್ಧಾರ ತಗೋತಾರೆ ನೋಡಬೇಕು ಅಂತ ಯಡಿಯೂರಪ್ಪ ಹೇಳಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029150 0 0 0
<![CDATA[ವರಾಹ ರೂಪಂ ವಿವಾದ : ನಿರೀಕ್ಷಣಾ ಜಾಮೀನು ಪಡೆದ ರಿಷಬ್, ವಿಜಯ್ ಕಿರಗಂದೂರು]]> https://publictv.in/varaha-rupam-controversy-rishabh-vijay-kirgandur-granted-anticipatory-bail/ Thu, 09 Feb 2023 09:25:41 +0000 https://publictv.in/?p=1029155 ಕೆಲವು ಷರತ್ತುಗಳನ್ನು ಹಾಕುವ ಮೂಲಕ ‘ಕಾಂತಾರ’ (Kantara) ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty) ಹಾಗೂ ನಿರ್ಮಾಪಕ ವಿಜಯ್ ಕಿರಗಂದೂರು (Vijay Kirgandur) ಅವರಿಗೆ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ‘ವರಾಹ ರೂಪಂ’ (Varaha Rupam) ಹಾಡಿಗೆ (Song) ಸಂಬಂಧಿಸಿದಂತೆ ಕೇರಳದ ಹೈಕೋರ್ಟ್ ನ್ಯಾಯಮೂರ್ತಿ ಎ.ಬದ್ರುದೀನ್ ಅವರು ‘ಕಾಪಿರೈಟ್ ಪ್ರಕರಣದಲ್ಲಿ ಸಿವಿಲ್ ಕೋರ್ಟ್ ನಿಂದ ಆದೇಶ ಬರೋವರೆಗೂ ವರಾಹ ರೂಪಂ ಹಾಡನ್ನು ಬಳಕೆ ಮಾಡುವಂತಿಲ್ಲ’ ಎಂದು ಷರತ್ತು ಹಾಕಿದ್ದಾರೆ.  ಅಲ್ಲದೇ, ಮರುವಿಚಾರಣೆಗೆ ಕೋರಲು ಅರ್ಜಿದಾರರಿಗೆ ಅವಕಾಶವಿದೆ ಎಂದು ಹೇಳಿದ್ದಾರೆ.

‘ಕಾಂತಾರ’ ಸಿನಿಮಾದ ಸೂಪರ್ ಹಿಟ್ ‘ವರಾಹ ರೂಪಂ’ ಹಾಡಿನ ಟ್ಯೂನ್ ಅನ್ನು ಕದಿಯಲಾಗಿದೆ ಎಂದು ಮಲಯಾಳಂನ ತೈಕ್ಕುಡಂ ಬ್ರಿಡ್ಜ್ ಆರೋಪಿಸಿ ದೂರು ನೀಡಿತ್ತು.  ಅದು ತಮ್ಮ ‘ನವರಸಂ’ ಹಾಡಿನದ್ದು ಎನ್ನುವುದನ್ನು ಸಾಕ್ಷ್ಯ ಸಮೇತ ಕೋಯಿಕ್ಕೋಡ್ ನ ಠಾಣೆಯಲ್ಲಿ ದೂರು ದಾಖಲಿಸಿತ್ತು.  ಈ ದೂರಿಗೆ ಸಂಬಂಧಿಸಿದಂತೆ ನಿನ್ನೆ ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು ಮತ್ತು ರಿಷಬ್ ಶೆಟ್ಟಿ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

ರವಿವಾರವಷ್ಟೇ ‘ಕಾಂತಾರ’ ಸಿನಿಮಾದ ಶತದಿನೋತ್ಸವ ಆಚರಿಸಿದೆ ಚಿತ್ರತಂಡ. ಈ ವೇಳೆಯಲ್ಲಿ ‘ಕಾಂತಾರ 1’ ಸಿನಿಮಾದ ವಿಷಯವನ್ನೂ ಹಂಚಿಕೊಂಡಿದೆ. ಏಪ್ರಿಲ್ ಹೊತ್ತಿಗೆ ‘ಕಾಂತಾರ 1’ ಸಿನಿಮಾದ ಕೆಲವು ವಿಷಯಗಳನ್ನೂ ನಿರ್ದೇಶಕರು ಹಂಚಿಕೊಳ್ಳಲಿದ್ದಾರೆ. ಈಗಾಗಲೇ ಸ್ಕ್ರಿಪ್ಟ್ ಕೆಲಸದಲ್ಲಿ ಚಿತ್ರತಂಡ ತೊಡಗಿಕೊಂಡಿದೆ. ಆದರೂ, ವರಾಹ ರೂಪಂ ಹಾಡಿನ ಸಮಸ್ಯೆ ಬಗೆಹರಿದಿಲ್ಲ. ಮುಂದಿನ ದಿನಗಳಲ್ಲಿ ಯಾರ ಪರ ತೀರ್ಪು ಬರಬಹುದು ಎನ್ನುವುದು ಸದ್ಯಕ್ಕಿರುವ ಕುತೂಹಲವಷ್ಟೇ.

ನ್ಯಾಯಾಲಯ ಹಾಕಿದ ಷರತ್ತುಗಳು :

  1. ಎರಡು ದಿನಗಳ ಕಾಲ ಅಂದರೆ ಫೆ.12 ಮತ್ತು 13 ರಂದು ವಿಚಾರಣೆಗಾಗಿ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ತನಿಖಾಧಿಕಾರಿಯು ಅವರನ್ನು ವಿಚಾರಣೆಗೆ ಒಳಪಡಿಸಿ, ಒಂದು ವೇಳೆ ಬಂಧಿಸಿದರೆ ನ್ಯಾಯವ್ಯಾಪ್ತಿಯ ನ್ಯಾಯಾಲಯಕ್ಕೆ ಹಾಜರು ಪಡಿಸಬೇಕು. ನಂತರ 50 ಸಾವಿರ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಕೋರ್ಟ್ ಜಾಮೀನು ನೀಡಬೇಕು.
  2. ಆರೋಪಿಗಳು ಅರ್ಜಿದಾರರನ್ನು ಹಾಗೂ ಸಾಕ್ಷಿಗಳನ್ನು ಬೆದರಿಸಬಾರದು ಮತ್ತು ಸಾಕ್ಷ್ಯ ನಾಶ ಮಾಡುವಂತಹ ಕೆಲಸಕ್ಕೆ ಕೈ ಹಾಕಬಾರದು. ಹಾಗೂ ತನಿಖೆಗೆ ಸಹಕರಿಸಬೇಕು.
  3. ನ್ಯಾಯಾಲಯದ ಪೂರ್ವಾನುಮತಿಯಿಲ್ಲದೇ ಆರೋಪಿಗಳು ಭಾರತವನ್ನು ತೊರೆಯುವಂತಿಲ್ಲ.
  4. ಜಾಮೀನು ಪಡೆದ ಸಮಯದಲ್ಲಿ ಆರೋಪಿಗಳು ಯಾವುದೇ ಅಪರಾಧದ ಕೃತ್ಯದಲ್ಲಿ ಭಾಗಿಯಾಗುವಂತಿಲ್ಲ. ಅಂತಹ ಘಟನೆಗಳು ನಡೆದಿರುವುದು ಕೋರ್ಟ್ ಗಮನಕ್ಕೆ ಬಂದರೆ, ಜಾಮೀನನ್ನು ರದ್ದುಗೊಳಿಸಲಾಗುವುದು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029155 0 0 0
<![CDATA[Turkey, Syria Earthquakeː ಮೈಕ್ರೋಫೋನ್, ಡ್ರೋನ್, ರೊಬೋಟ್ ತಂತ್ರಜ್ಞಾನ ಬಳಸಿ ಜನರ ರಕ್ಷಣೆ]]> https://publictv.in/turkey-syria-earthquake%cb%90-using-technology-to-protecting-the-people/ Thu, 09 Feb 2023 09:32:16 +0000 https://publictv.in/?p=1029157 ಅಂಕಾರಾ/ನವದೆಹಲಿ: ಸರಣಿ ಭೂಕಂಪಗಳಿಂದ (Earthquake) ತತ್ತರಿಸುತ್ತಿರುವ ಟರ್ಕಿಯಲ್ಲಿ (Turkey) ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ. ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನ ರಕ್ಷಣೆ ಮಾಡುವ ಕೆಲಸ ಮಾಡಲಾಗುತ್ತಿದೆ. ರಕ್ಷಣಾ ಕಾರ್ಯಚರಣೆಯಲ್ಲಿ ಅಮೆರಿಕ (USA), ರಷ್ಯಾ (Russia), ಚೀನಾ (China) ಭಾರತದ ರಕ್ಷಣಾ ತಂಡಗಳು ಭಾಗಿಯಾಗಿವೆ. ಬದುಕುಳಿದರ ಶೋಧಕ್ಕಾಗಿ ಹೊಸ ತಂತ್ರಜ್ಞಾನ ಬಳಸಿಕೊಳ್ಳಲಾಗುತ್ತಿದೆ.

ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಥರ್ಮಲ್ ಕ್ಯಾಮೆರಾಗಳನ್ನ ಹೊಂದಿರುವ ಚಿಕ್ಕ ವಾಹನಗಳಿಂದ ಮೈಕ್ರೋಫೋನ್ (Microphone) ಕಳುಹಿಸಿ ಬದುಕಿರುವ ಜನರನ್ನು ಹುಡುಕಲಾಗುತ್ತಿದೆ. ಡ್ರೋನ್ ಕ್ಯಾಮರಾಗಳು (Drone Camera) ಮತ್ತು ರೊಬೋಟ್ ಗಳನ್ನು ಬಳಸಲಾಗುತ್ತಿದೆ. ಸಣ್ಣ, ಅತಿಸಣ್ಣ ಪ್ರದೇಶಗಳಲ್ಲಿ ಆಕ್ಸಿಜನ್ ಪೈಪ್‌ಗಳನ್ನ (Oxygen Pipe) ಕಳುಹಿಸಿ ಉಸಿರಾಟದ ಮೂಲಕ ಜನರ ಇರುವಿಕೆಯನ್ನು ಖಚಿತಪಡಿಸಕೊಳ್ಳಲಾಗುತ್ತಿದೆ. ಗುರುವಾರ 44 ಗಂಟೆಗಳಿಂದ ಕಟ್ಟಡದ ಅವಶೇಷಗಳ ಅಡಿಯಲ್ಲಿದ್ದ ಬಾಲಕಿಯನ್ನು ರಕ್ಷಣೆ ಮಾಡಲಾಗಿದೆ.

ಈ ನಡುವೆ ಟರ್ಕಿ ಮತ್ತು ಸಿರಿಯಾದಲ್ಲಿ ಸಾವನ್ನಪ್ಪಿದರ ಸಂಖ್ಯೆ 16,000ಕ್ಕೆ ಏರಿದೆ. ಟರ್ಕಿಯಲ್ಲಿ ಕನಿಷ್ಠ 12,873 ಜನರು ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ ಕನಿಷ್ಠ 3,142 ಜನರು ಸಾವನ್ನಪ್ಪಿದ್ದಾರೆ. ಈವರೆಗೆ 60 ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಟರ್ಕಿ ಸರ್ಕಾರ ಹೇಳಿದೆ. ಇದನ್ನೂ ಓದಿ: Earthquakeː ಟರ್ಕಿಯಲ್ಲಿ ಸಿಲುಕಿರೋದು ಬೆಂಗಳೂರು ಟೆಕ್ಕಿಯಲ್ಲ- ಕನ್ನಡಿಗರ ರಕ್ಷಣೆಗೆ ಮುಂದಾದ ಸರ್ಕಾರ

ಟರ್ಕಿ ತಲುಪಿದ ಭಾರತದ 6ನೇ ವಿಮಾನ: ಟರ್ಕಿಗೆ ಭಾರತದ ನೆರವು ಮುಂದುವರಿದಿದೆ. ಗುರುವಾರ ವಾಯುಸೇನೆಯ 6ನೇ ವಿಮಾನ ಹೆಚ್ಚುವರಿ ವೈದ್ಯಕೀಯ ಸಾಮಾಗ್ರಿಗಳು ಹೊತ್ತು ತೆರಳಿದೆ. ಇದರಲ್ಲಿ 44 ಮಂದಿ ತಂತ್ರಜ್ಞರಿದ್ದು ಟರ್ಕಿಯಲ್ಲಿ ವೈದ್ಯಕೀಯ ನೆರವು ನೀಡಲಿದ್ದಾರೆ. ಇದಕ್ಕೂ ಮುನ್ನ ಎನ್‌ಡಿಆರ್‌ಎಫ್ (NDRF) ತಂಡಗಳು ಹಾಗೂ ವೈದ್ಯರನ್ನ ಭಾರತ ಕಳುಹಿಸಿತ್ತು. ಇದನ್ನೂ ಓದಿ: Turkey, Syria Earthquake: 7,900ಕ್ಕೇರಿದ ಸಾವಿನ ಸಂಖ್ಯೆ – ಅವಶೇಷಗಳಡಿ ಕೇಳುತ್ತಿದೆ ಸಂತ್ರಸ್ತರ ಚೀತ್ಕಾರ

ಬೆಂಗಳೂರು ಮೂಲದ ಟೆಕ್ಕಿ ಸುಳಿವಿಲ್ಲ: ಟರ್ಕಿಯಲ್ಲಿ ನಾಪತ್ತೆಯಾಗಿರುವ ಬೆಂಗಳೂರು ಮೂಲದ ಟೆಕ್ಕಿ (Bengaluru Techie) ಸುಳಿವು ಸಿಕ್ಕಿಲ್ಲ. ಮಾಹಿತಿಗಳ ಪ್ರಕಾರ ಡೆಹ್ರಾಡೂನ್ ಮೂಲದ ವಿಜಯಕುಮಾರ್ ಎಂದು ತಿಳಿದುಬಂದಿದೆ. ಬೆಂಗಳೂರಿನ ಕಂಪನಿಯೊಂದರಲ್ಲಿ ಪ್ಲ್ಯಾನೆಟ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ವಿಜಯ್ ಕುಮಾರ್, ಕಳೆದವಾರ ಟರ್ಕಿಯ ಪ್ರಮುಖ ಕೈಗಾರಿಕಾ ಅನಿಲ ಪೂರೈಕೆ ಕಂಪನಿಯಾದ ಕುಲ್ಕು ಗಾಜ್ ಎಂಬ ಕಂಪನಿಗೆ ಕರಗಿದ ಅಸಿಟಿಲೀನ್ ಗ್ಯಾಸ್ ಪ್ಲಾಂಟ್‌ನ ನಿರ್ಮಾಣ ಮತ್ತು ಕಾರ್ಯಾರಂಭ ಹಿನ್ನೆಲೆ ಟರ್ಕಿಗೆ ತೆರಳಿದ್ದರು. ಸದ್ಯ ಅವರ ಹುಡುಕಾಟವೂ ಮುಂದುವರಿದಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029157 0 0 0
<![CDATA[ಈ ಗುಣಗಳು ಇಲ್ಲ ಅಂದ್ರೆ ನೀವು ನಿಜವಾದ ಪ್ರೇಮಿಯಾಗಲು ಸಾಧ್ಯವಿಲ್ಲ..!]]> https://publictv.in/most-powerful-acts-of-love/ Thu, 09 Feb 2023 10:06:08 +0000 https://publictv.in/?p=1029161 ಪ್ರೀತಿಯೆಂದರೆ ಭಾವನೆ, ಸ್ಪಂದನೆ, ಸಹಾನುಭೂತಿ, ನಿಸ್ವಾರ್ಥ ಗುಣಗಳ ಒಂದು ಸಂಯೋಗ. ಹೃದಯದ ತುಂಬಾ ಪ್ರೀತಿ ಇಟ್ಟುಕೊಂಡಿರುವವರಿಗೆ ಈ ಜಗತ್ತನ್ನೇ ಬದಲಾಯಿಸುವ ಶಕ್ತಿ ಇರುತ್ತೆ. ಎಂತಹ ಕ್ರೂರ ವ್ಯಕ್ತಿತ್ವವನ್ನೂ ಬದಲಾಯಿಸಬಹುದು. ಅವರನ್ನು ದಯೆ, ಸಹಾನುಭೂತಿ ವ್ಯಕ್ತಿಯನ್ನಾಗಿ ಪರಿವರ್ತಿಸಬಹುದು. ಪ್ರೀತಿಯೆಂದರೆ ತನ್ನನ್ನು ತಾನು ಅರ್ಪಿಸಿಕೊಳ್ಳುವುದು, ಪ್ರೀತಿ ಪಾತ್ರರಿಗಾಗಿ ರಿಸ್ಕ್‌ ತೆಗೆದುಕೊಳ್ಳುವುದು, ಅವರಿಗಾಗಿ ಎಲ್ಲವನ್ನೂ ಮಾಡುವುದು. ಅವರಿಂದ ಏನೂ ಸಿಗದಿದ್ದರೂ, ನಿಸ್ವಾರ್ಥ ಭಾವನೆಯಿಂದ ನಡೆದುಕೊಳ್ಳುವುದು.

ಪ್ರೀತಿಸುವವರಲ್ಲಿ ಇಂತಹ ವಿಶೇಷ ಗುಣಗಳಿರುತ್ತವೆ. ಈ ಗುಣಗಳಿಲ್ಲದಿದ್ದರೆ ಅವರು ನಿಜವಾದ ಪ್ರೇಮಿಗಳಾಗಲು ಸಾಧ್ಯವೇ ಇಲ್ಲ. ಇದು ಹೆಣ್ಣು-ಗಂಡು ಇಬ್ಬರಲ್ಲೂ ಇರಬೇಕು. ಪ್ರೀತಿಸುವ ಹೆಣ್ಣಾಗಲಿ ಅಥವಾ ಗಂಡಾಗಲಿ, ಯಾರಾದರೊಬ್ಬರಲ್ಲಿ ಈ ಗುಣ ಇಲ್ಲದಿದ್ದರೆ ಆ ಪ್ರೀತಿ ಹೆಚ್ಚು ಕಾಲ ಉಳಿಯುವುದೂ ಇಲ್ಲ. ಇದನ್ನೂ ಓದಿ: ಸೊಸೆ ಸ್ನೇಹ ಬಯಸೋ ಅತ್ತೆಗೆ ಈ ಗುಣ ಇರುತ್ತಂತೆ..

ತ್ಯಾಗ ಪ್ರೇಮಿಗಾಗಿ ನಿಮ್ಮನ್ನು ಮತ್ತು ನಿಮ್ಮ ಎಲ್ಲವನ್ನೂ ತ್ಯಾಗ ಮಾಡುವ ಗುಣವಿದ್ದರೆ, ಅದು ಪ್ರೀತಿಯ ಅತ್ಯುನ್ನತ ಕಾರ್ಯಗಳಲ್ಲಿ ಒಂದಾಗಿದೆ. "ಪ್ರೀತಿ ಮಧುರ.. ತ್ಯಾಗ ಅಮರ" ಎಂಬ ಗಾದೆ ಇದೆ. ಪ್ರೀತಿಗಾಗಿ ನೀವು ಕೆಲವೊಂದನ್ನು ತ್ಯಾಗ ಮಾಡಲೇಬೇಕಾಗುತ್ತದೆ. ಆಗ ಮಾತ್ರ ಪ್ರೀತಿಯಲ್ಲಿ ಯಶಸ್ಸು ಗಳಿಸಲು ಸಾಧ್ಯ. ಈ ತ್ಯಾಗಕ್ಕೂ ಧೈರ್ಯ ಬೇಕು.

ಪ್ರೀತಿಯಲ್ಲಿ ನಿರೀಕ್ಷೆ ಇರಬಾರದು "ಆಸೆಯೇ ದುಃಖಕ್ಕೆ ಮೂಲ" ಎಂದಷ್ಟೇ ಬುದ್ಧ ಹೇಳಿಲ್ಲ. ಮುಂದುವರಿದು "ನಿರೀಕ್ಷೆಯೇ ನಿರಾಸೆಗೆ ಮೂಲ" ಎಂದು ಕೂಡ ಬುದ್ಧ ಬೋಧನೆ ಮಾಡಿದ್ದಾರೆ. ನಿರೀಕ್ಷಿಗಳು ಈಡೇರದೇ ಕೆಲವೊಮ್ಮೆ ನಿಮಗೆ ನಿರಾಸೆಯಾಗಬಹುದು. ಪ್ರೀತಿಸುವವರು ಕೆಲವೊಮ್ಮೆ ಪ್ರೇಮಿಗಳಿಂದ ಏನನ್ನಾದರೂ ನಿರೀಕ್ಷಿಸುತ್ತಿರುತ್ತಾರೆ. ಅದು ಸಿಗದಿದ್ದಾಗ ಅಥವಾ ಈಡೇರದೇ ಇದ್ದಾಗ ನೊಂದುಕೊಳ್ಳುತ್ತಾರೆ. ನೀವು ಯಾವುದೇ ಷರತ್ತುಗಳು ಅಥವಾ ನಿರೀಕ್ಷೆಗಳಿಲ್ಲದೆ ಯಾರನ್ನಾದರೂ ಪ್ರೀತಿಸುತ್ತಿದ್ದರೆ, ನೀವು ಅವರನ್ನು ಹೆಚ್ಚು ಪ್ರೀತಿಸುತ್ತಿದ್ದೀರಿ ಎಂದೇ ಅರ್ಥ. ಇದನ್ನೂ ಓದಿ: ಮಕ್ಕಳೊಂದಿಗೆ ಜಗಳವಾಡುವ ಮುನ್ನ ಪೋಷಕರು ಈ ಅಂಶಗಳನ್ನು ನೆನಪಿಡಿ..

ಮನ್ನಿಸು ಪ್ರೀತಿಯೆಂಬ ಉತ್ತಮ ಬಾಂಧವ್ಯವನ್ನು ಉಳಿಸಿಕೊಳ್ಳಲು ಪ್ರೇಮಿಗಳಲ್ಲಿ ʼಮನ್ನಿಸುʼವ ಗುಣ ಇರಲೇಬೇಕು. ನಿಮ್ಮ ಪ್ರೀತಿ ಪಾತ್ರರ ಮೇಲೆ ಅಸಮಾಧಾನ, ಕೋಪ ಮಾಡಿಕೊಳ್ಳಬಾರದೆಂದರೆ ಕ್ಷಮಿಸುವ ಗುಣ ಮುಖ್ಯ. ಕೊನೆಗೆ ಪ್ರೀತಿಯಲ್ಲಿ ನಿಮಗೆ ಅವಳು/ಅವನು ಅನ್ಯಾಯ ಮಾಡಿದರೂ, ಅವರನ್ನು ಕ್ಷಮಿಸುವಂತಿರಬೇಕು. ಕ್ಷಮಿಸುವ ಗುಣದಲ್ಲೇ ನಿಜವಾದ ಪ್ರೀತಿ ಅಡಗಿದೆ.

ಪರಾನುಭೂತಿ ಪರಾನುಭೂತಿಯು ನಿಮ್ಮ ಪ್ರೀತಿ ಪಾತ್ರರ ಭಾವನೆ ಅರ್ಥ ಮಾಡಿಕೊಳ್ಳುವ, ಅವರ ಬಗ್ಗೆ ಕಾಳಜಿ ವಹಿಸುವ ಗುಣವಾಗಿದೆ. ಪ್ರೇಮಿಯ ಕಷ್ಟ ತನ್ನದೆಂದೇ ಭಾವಿಸಬೇಕು. ಅವರ ಕಷ್ಟದ ಸಂದರ್ಭದಲ್ಲಿ ನೆರವಾಗುವ ಮೂಲಕ ಅಭಯ ನೀಡಬೇಕು. ಪರಾನುಭೂತಿ ಮನೋಭಾವವಿದ್ದರೆ ಮಾತ್ರ ಇದು ಸಾಧ್ಯ.

ಸೇವೆ ಕೆಲವೇ ಕೆಲವು ಮಂದಿ ವೈಯಕ್ತಿಕ ಲಾಭವನ್ನು ಬಯಸದೆ ಇತರರಿಗೆ ಸಹಾಯ ಮಾಡುವ ನಿಸ್ವಾರ್ಥ ಗುಣವನ್ನು ಹೊಂದಿರುತ್ತಾರೆ. ಕಷ್ಟದ ಸಮಯಗಳಲ್ಲಿ ಇತರರಿಗೆ ಸಹಾಯ ಮಾಡಲು ಪ್ರೀತಿ, ತಿಳಿವಳಿಕೆ ಅಗತ್ಯವಿರುತ್ತದೆ. ಸೌಮ್ಯ ಮನೋಭಾವ, ಸೇವೆ ಗುಣವಿದ್ದರೆ ನೀವು ಪ್ರೇಮಿಗೆ ಇನ್ನಷ್ಟು ಹತ್ತಿರವಾಗುತ್ತೀರಿ. ಇದನ್ನೂ ಓದಿ: ಪ್ರೀತಿ ಪ್ರಬುದ್ಧವಾಗಿರಬೇಕು.. ಅಪ್ರಬುದ್ಧರ ಪ್ರೀತಿ ಹೇಗಿರುತ್ತೆ ಗೊತ್ತಾ?

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029161 0 0 0
<![CDATA[ಗರಗ ಜಾತ್ರೆಗೆ ಬಂದಿದ್ದ ಸೈನಿಕ ಟ್ರ್ಯಾಕ್ಟರ್ ಮೇಲಿಂದ ಬಿದ್ದು ಸಾವು]]> https://publictv.in/soldier-come-to-garaga-fair-fell-from-a-tractor-died-in-dharwad/ Thu, 09 Feb 2023 10:08:02 +0000 https://publictv.in/?p=1029165 ಧಾರವಾಡ: ಜಿಲ್ಲೆಯ ಗರಗ ಜಾತ್ರೆಗೆ ಹೋಗಿದ್ದ ಯೋಧನೊಬ್ಬ (Soldier) ಟ್ರ್ಯಾಕ್ಟರ್ (Tractor) ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಧಾರವಾಡ (Dharwad) ತಾಲೂಕಿನ ಹಾರೋಬೆಳವಡಿ ಗ್ರಾಮದ ನಾಗಪ್ಪ ಉದ್ದುಮೀಶಿ (27) ಮೃತಪಟ್ಟ ಸೈನಿಕ. ರಜೆ ಮೇಲೆ ಧಾರವಾಡದ ಹಾರೋಬೆಳವಡಿಗೆ ತನ್ನ ಮನೆಗೆ ಬಂದಿದ್ದ ನಾಗಪ್ಪ ನಿನ್ನೆ (ಬುಧವಾರ) ಸ್ನೇಹಿತರೊಂದಿಗೆ ಗರಗ ಮಡಿವಾಳೇಶ್ವರ ರಥೋತ್ಸವಕ್ಕೆ ಹೋಗಿದ್ದರು. ಗರಗ ಜಾತ್ರೆ (Garaga Fair) ಮುಗಿಸಿಕೊಂಡು ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ಗರಗ-ಲೋಕೂರು ಗ್ರಾಮಗಳ ಮಧ್ಯೆ ಟ್ರ್ಯಾಕ್ಟರ್ ಮೇಲಿಂದ ಆಯತಪ್ಪಿ ಬಿದ್ದ ಸೈನಿಕ ನಾಗಪ್ಪ ಅವರ ತಲೆಗೆ ಬಲವಾದ ಪೆಟ್ಟು ಬಿದ್ದು ಅವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಹೆಚ್‌ಡಿಕೆಯ ಬ್ರಾಹ್ಮಣ ಸಿಎಂ ಹೇಳಿಕೆಗೆ ಮಹತ್ವ ಕೊಡುವ ಅಗತ್ಯವಿಲ್ಲ: ಬಿಎಸ್‌ವೈ

ನಾಗಪ್ಪ ಅವರದ್ದು ಇನ್ನೂ 9 ವರ್ಷ ಸೇವಾವಧಿ ಇತ್ತು. ದೇಶದ ವಿವಿಧ ಭಾಗಗಳಲ್ಲಿ ನಾಗಪ್ಪ ಅವರು ಸೇವೆ ಸಲ್ಲಿಸಿದ್ದರು. ಅಲ್ಲದೇ ಇತ್ತೀಗಷ್ಟೇ ನಾಗಪ್ಪ ಒಂದು ಮಗುವಿನ ತಂದೆ ಕೂಡ ಆಗಿದ್ದರು. ಈ ಸೈನಿಕನ ಸಾವಿನಿಂದಾಗಿ ಹಾರೋಬೆಳವಡಿ ಗ್ರಾಮದಲ್ಲಿ ನೀರವ ಮೌನ ಮನೆ ಮಾಡಿದೆ. ಇದನ್ನೂ ಓದಿ: ಹೆಚ್‌ಡಿಕೆ ಒಕ್ಕಲಿಗರನ್ನು ಓಲೈಸಲು ಬೇರೆ ಸಮುದಾಯಗಳನ್ನ ಒಡೆಯುತ್ತಿದ್ದಾರೆ : ಸಿಪಿವೈ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029165 0 0 0
<![CDATA[ಪ್ರಕಾಶ್ ರೈ ‘ಅರ್ಬನ್ ನಕ್ಸಲ್’ : ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್]]> https://publictv.in/prakash-rai-to-urban-naxal-kashmir-files-director-vivek/ Thu, 09 Feb 2023 10:05:12 +0000 https://publictv.in/?p=1029169 ಹೆಸರಾಂತ ನಟ ಪ್ರಕಾಶ್ ರೈ (Prakash Rai) ಗೆ ದಿ ಕಾಶ್ಮೀರ್ ಫೈಲ್ಸ್ (The Kashmir Files)ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಅರ್ಬನ್ ನಕ್ಸಲ್ (Urban Naxal) ಎಂದು ಕರೆದಿದ್ದಾರೆ. ಅಲ್ಲದೇ, ಅಂಧಕಾರ್ ರಾಜ್ ಎಂದೂ ಅವರನ್ನು ಸಂಬೋಧಿಸಿದ್ದಾರೆ. ಈ ಹಿಂದಿ ಪ್ರಕಾಶ್ ರೈ ಪಠಾಣ್ (Pathan) ಸಿನಿಮಾದ ಬಗ್ಗೆ ಮಾತನಾಡುತ್ತಾ, ‘ಪಠಾಣ್ ಸಿನಿಮಾ 700 ಕೋಟಿ ಸಂಪಾದಿಸಿದೆ. ಕೆಲವರು ಈ ಸಿನಿಮಾವನ್ನು ಬ್ಯಾನ್ ಮಾಡಲು ಹೊರಟಿದ್ದರು. ಮೂರ್ಖರು, ಮತಾಂಧರು ಪಠಾಣ್ ಸಿನಿಮಾಗೆ ತೊಂದರೆ ಕೊಟ್ಟರು. ಮೋದಿ (Modi) ಸಿನಿಮಾ 30 ಕೋಟಿಯೂ ಕಲೆಕ್ಷನ್ ಮಾಡಲಿಲ್ಲ. ಅವರು ಬೊಗಳುತ್ತಾರೆ ಕಚ್ಚುವುದಿಲ್ಲ’ ಎಂದು ಟೀಕೆ ಮಾಡಿದ್ದರು.

ಮುಂದುವರೆದು ಮಾತನಾಡಿದ್ದ ಪ್ರಕಾಶ್ ರೈ ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನೂ ಟೀಕಿಸಿದ್ದರು. ಭಾಸ್ಕರ್ ಪ್ರಶಸ್ತಿಯನ್ನೂ ಪಡೆಯದವರು ಆಸ್ಕರ್ ಪ್ರಶಸ್ತಿ ಕೇಳುತ್ತಿದ್ದಾರೆ ಎಂದು ಪರೋಕ್ಷವಾಗಿ ವಿವೇಕ್ ಅಗ್ನಿಹೋತ್ರಿಯನ್ನು ಕಾಲೆಳೆದಿದ್ದರು. ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಅಂತಾರಾಷ್ಟ್ರೀಯ ಜ್ಯೂರಿಗಳು ತೆಗಳಿದ್ದರು ಎಂದು ನೆನಪಿಸಿದ್ದರು. ಹೀಗಾಗಿ ಅಗ್ನಿಹೋತ್ರಿ ಮತ್ತೆ ಪ್ರಕಾಶ್ ರೈಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾ ರ್ಥ್ -ಕಿಯಾರಾ ಜೋಡಿ

ಸೋಷಿಯಲ್ ಮೀಡಿಯಾದಲ್ಲಿ ಪ್ರಕಾಶ್ ರೈ ಅವರ ಬಗ್ಗೆ ಬರೆದಿರುವ ವಿವೇಕ್ ಅಗ್ನಿಹೋತ್ರಿ, ‘ಅರ್ಬನ್ ನಕ್ಸಲ್ ಗಳ ನಿದ್ದೆ ಕೆಡಿಸಿದೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ. ಚಿತ್ರವು ಬಿಡುಗಡೆಯಾಗಿ ಒಂದು ವರ್ಷ ಕಳೆದರೂ, ಓರ್ವ ವ್ಯಕ್ತಿಯ ನಿದ್ದೆ ಕೆಡಿಸಿದೆ ಆ ಸಿನಿಮಾ. ಭಾಸ್ಕರ್ ಪ್ರಶಸ್ತಿಯು ನಿಮ್ಮ ಬಳಿಯೇ ಇರುವಾಗ  ಅದನ್ನು ನಾನು ಪಡೆಯಲು ಸಾಧ್ಯವಿಲ್ಲ’ ಎಂದು ವ್ಯಂಗ್ಯವಾಡಿದ್ದಾರೆ.

ಪಠಾಣ್ ಸಿನಿಮಾದ ಗೆಲುವಿನ ಹಿನ್ನೆಲೆಯಲ್ಲಿ ಶಾರುಖ್ ಖಾನ್ ಪರವಾಗಿ ಪ್ರಕಾಶ್ ರೈ ಹಲವು ವಿಚಾರಗಳನ್ನು ಹಂಚಿಕೊಂಡಿದ್ದರು. ಭಕ್ತರು ಎಷ್ಟೇ ಚೀರಾಡಿದರೂ ಸಿನಿಮಾ ಗೆದ್ದಿತು. ಆದರೆ, ಮೋದಿ ಸಿನಿಮಾ ಮೂವತ್ತು ಕೋಟಿ ರೂಪಾಯಿಯನ್ನೂ ಮಾಡಲಿಲ್ಲ ಎಂದು ಕಾಲೆಳೆದಿದ್ದರು. ಪ್ರಕಾಶ್ ರೈ ಅವರ ಈ ಬರಹ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿತ್ತು. ಇದೀಗ ವಿವೇಕ್ ಅಗ್ನಿಹೋತ್ರಿ ತಿರುಗೇಟು ನೀಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029169 0 0 0
<![CDATA[ಅಮೀರ್‌ ಖಾನ್‌ ಸೋದರಳಿಯನ ಜೊತೆ ಕನ್ನಡದ ನಟಿ ಡೇಟಿಂಗ್]]> https://publictv.in/is-imran-khan-dating-this-south-actress-lekha-washington/ Thu, 09 Feb 2023 10:21:58 +0000 https://publictv.in/?p=1029170 ಬಾಲಿವುಡ್ ಸೂಪರ್ ಸ್ಟಾರ್ ಅಮೀರ್ ಖಾನ್ ಸೋದರಳಿಯ ಇಮ್ರಾನ್ ಖಾನ್ (Imran Khan) ಅವರು ಈಗ ನಟಿ ಲೇಖಾ ವಾಷಿಂಗ್ಟನ್ (Lekha Washington) ಜೊತೆ ಡೇಟಿಂಗ್ ಮಾಡ್ತಿದ್ದಾರೆ ಎಂಬ ಸುದ್ದಿ ಬಿಟೌನ್ ಅಂಗಳದಲ್ಲಿ ಹರಿದಾಡುತ್ತಿದೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಇವರಿಬ್ಬರ ಫೋಟೋಗಳು ಹರಿದಾಡುತ್ತಿದೆ. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

ಹಿಂದಿಯ `ಐ ಹೇಟ್ ಲವ್ ಸ್ಟೋರಿ', ಲಕ್, ಬ್ರೇಕ್ ಕೆ ಬಾದ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಾಯಕ ನಟನಾಗಿ ಇಮ್ರಾನ್ ಖಾನ್ ಬಣ್ಣ ಹಚ್ಚಿದ್ದಾರೆ. ಸದ್ಯ ಸೌತ್ ನಟಿ ಲೇಖಾ (Actress Lekha) ಜೊತೆ ಇಮ್ರಾನ್ ಖಾನ್ ಡೇಟಿಂಗ್ ಮಾಡ್ತಿದ್ದಾರೆ. 2011ರಲ್ಲಿ ಮೊದಲ ಪತ್ನಿ ಆವಂತಿಕಾ ಮಲ್ಲಿಕ್ ಖಾನ್ ಜೊತೆ ಡಿವೋರ್ಸ್‌ ಪಡೆದ ನಂತರ ಇದೀಗ ಮತ್ತೆ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದಾರೆ.

ಬಿಟೌನ್ ಗಲ್ಲಿಯಲ್ಲಿ ಇಮ್ರಾನ್-ಲೇಖಾ ಜೋಡಿ ಕೈ ಕೈ ಹಿಡಿದು ಓಡಾಡುತ್ತಿದ್ದಾರೆ. ಇಬ್ಬರ ಲವ್ವಿ-ಡವ್ವಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

ಇನ್ನೂ ನಟಿ ಲೇಖಾ 2010ರಲ್ಲಿ ಕನ್ನಡದ `ಹುಡುಗ ಹುಡುಗಿ' (Huduga Hudugi) ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ಇಂದ್ರಜಿತ್ ಲಂಕೇಶ್ ನಿರ್ದೇಶನ ಮಾಡಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029170 0 0 0
<![CDATA[ಭಾರತದಲ್ಲಿ ಟ್ವಿಟ್ಟರ್ ಬ್ಲೂ ಟಿಕ್ ಬೇಕಾದ್ರೆ ಶುಲ್ಕ ಪಾವತಿಸಿ]]> https://publictv.in/pay-if-you-need-a-twitter-blue-tick-in-india/ Thu, 09 Feb 2023 10:34:55 +0000 https://publictv.in/?p=1029214 ವಾಷಿಂಗ್ಟನ್/ನವದೆಹಲಿ: ಕಳೆದ ವರ್ಷ ಟ್ವಿಟ್ಟರ್ (Twitter) ಅನ್ನು ಟೆಸ್ಲಾ ಸಿಇಒ ಎಲೋನ್ ಮಸ್ಕ್ (Elon Musk) ಸ್ವಾಧೀನಪಡಿಸಿಕೊಂಡ ಬಳಿಕ ಜನರು ತಮ್ಮ ಖಾತೆಗಳಲ್ಲಿ ಬ್ಲೂ ಟಿಕ್ ಮಾರ್ಕ್ (Blue Tick) ಪಡೆಯಲು ಇನ್ನು ಮುಂದೆ ಪಾವತಿಸಬೇಕಾಗುತ್ತದೆ ಎಂದು ಘೋಷಿಸಿದ್ದರು. ಅದರಂತೆ ಹಲವು ದೇಶಗಳಲ್ಲಿ ಈ ನಿಯಮ ಪ್ರಾರಂಭವಾಗಿತ್ತು. ಇದೀಗ ಭಾರತದಕ್ಕೂ (India) ಟ್ವಿಟ್ಟರ್ ಖಾತೆಯಲ್ಲಿ ಬ್ಲೂ ಟಿಕ್ ಮಾರ್ಕ್ ಪಡೆಯಲು ಪಾವತಿ ಮಾಡುವ ನಿಯಮ ಬಂದಿದೆ.

ಇದೀಗ ಭಾರತದಲ್ಲಿ ಬ್ಲೂ ಟಿಕ್ ಮಾರ್ಕ್ ಅನ್ನು ಐಒಎಸ್ ಹಾಗೂ ಆಂಡ್ರಾಯ್ಡ್ ಸಾಧನಗಳನ್ನು ಬಳಸುವವರು ಖರೀದಿ ಮಾಡಬಹುದು ಮಾತ್ರವಲ್ಲದೇ ಟ್ವಿಟ್ಟರ್‌ನ ವೆಬ್‌ಸೈಟ್ ಅನ್ನು ಬಳಸುವವರು ಕೂಡಾ ಇದನ್ನು ಖರೀದಿಸಬಹುದಾಗಿದೆ. ಭಾರತದಲ್ಲಿ ಐಒಎಸ್ ಹಾಗೂ ಆಂಡ್ರಾಯ್ಡ್ ಬಳಕೆದಾರರು ಬ್ಲೂ ಟಿಕ್ ಅನ್ನು ಖರೀದಿಸಲು ಮಾಸಿಕವಾಗಿ 900 ರೂ.ಯನ್ನು ನಿಗದಿಪಡಿಸಲಾಗಿದೆ. ವೆಬ್‌ಸೈಟ್ ಬಳಕೆದಾರರು ಇದನ್ನು ಕೇವಲ 650 ರೂ.ಗೆ ಖರೀದಿ ಮಾಡಬಹುದು.

 

ಬಳಕೆದಾದದರು ಟ್ವಿಟ್ಟರ್ ಬ್ಲೂ ಟಿಕ್‌ನ ವಾರ್ಷಿಕ ಚಂದಾದಾರಿಕೆ ಖರೀದಿಸಲು ಬಯಸಿದರೆ 6,800 ರೂ. ವೆಚ್ಚವಾಗುತ್ತದೆ. ಇದು ತಿಂಗಳಿಗೆ ಅಂದಾಜು 566 ರೂ. ಆಗುತ್ತದೆ. ಆದರೆ ಈ ಪ್ಲಾನ್ ಕೇವಲ ವೆಬ್‌ಸೈಟ್ ಬಳಕೆದಾರರಿಗೆ ಮಾತ್ರ ಲಭ್ಯವಾಗಿದ್ದು, ಆಂಡ್ರಾಯ್ಡ್ ಹಾಗೂ ಐಒಎಸ್ ಬಳಕೆದಾರರಿಗೆ ಲಭ್ಯವಾಗಿಲ್ಲ. ಇದನ್ನೂ ಓದಿ: 7 ಸಾವಿರ ಉದ್ಯೋಗಿಗಳನ್ನ ಕೆಲಸದಿಂದ ತೆಗೆಯಲು ಮುಂದಾದ The Walt Disney

ಈ ಹಿಂದೆ ಟ್ವಿಟ್ಟರ್‌ನಲ್ಲಿ ನೀಲಿ ಟಿಕ್ ಅನ್ನು ಪ್ರಸಿದ್ಧ ವ್ಯಕ್ತಿಗಳು, ರಾಜಕಾರಣಿಗಳು, ಪತ್ರಕರ್ತರು ಹಾಗೂ ಸಾರ್ವಜನಿಕ ವ್ಯಕ್ತಿಗಳ ಅಧಿಕೃತ ಖಾತೆಗಳಿಗೆ ಮಾತ್ರ ನೀಡಲಾಗುತ್ತಿತ್ತು. ಇದೀಗ ಸರ್ಕಾರಕ್ಕೆ ಸಂಬಂಧಿಸಿದ ಖಾತೆಗಳಿಗೆ ಬೂದು ಬಣ್ಣದ ಟಿಕ್ ಮಾರ್ಕ್ ಹಾಗೂ ಪ್ರಸಿದ್ಧ ಕಂಪನಿಗಳ ಖಾತೆಗಳಿಗೆ ಹಳದಿ ಬಣ್ಣದ ಟಿಕ್ ಮಾರ್ಕ್ ನೀಡಲಾಗಿದೆ. ಇದೀಗ ನೀಲಿ ಬಣ್ಣದ ಟಿಕ್ ಮಾರ್ಕ್ ಪಡೆಯಲು ಶುಲ್ಕ ಪಾವತಿಸುವ ನಿಯಮ ತಂದಿರುವುದರಿಂದ ಸಾಮಾನ್ಯ ವ್ಯಕ್ತಿಗಳು ಕೂಡಾ ಹಣವನ್ನು ಪಾವತಿಸಿ ಇದನ್ನು ಪಡೆಯಬಹುದು. ಇದನ್ನೂ ಓದಿ: Turkey, Syria Earthquakeː ಮೈಕ್ರೋಫೋನ್, ಡ್ರೋನ್, ರೊಬೋಟ್ ತಂತ್ರಜ್ಞಾನ ಬಳಸಿ ಜನರ ರಕ್ಷಣೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029214 0 0 0
<![CDATA[ಬೆಂಗಳೂರಿನಲ್ಲಿ 5 ಹೊಸ ಟ್ರಾಫಿಕ್ ಪೊಲೀಸ್ ಠಾಣೆ: ಬೊಮ್ಮಾಯಿ]]> https://publictv.in/5-traffic-police-station-in-bengaluru-says-basavaraj-bommai/ Thu, 09 Feb 2023 11:01:00 +0000 https://publictv.in/?p=1029248 ಬೆಂಗಳೂರು: ರಾಜಧಾನಿಯಲ್ಲಿ ಹೊಸದಾಗಿ ಐದು ಟ್ರಾಫಿಕ್ ಪೊಲೀಸ್ ಠಾಣೆ (Traffic Police Station) ಸ್ಥಾಪಿಸಿ, ಒಬ್ಬರು ಡಿಸಿಪಿ, ಸಿಬ್ಬಂದಿ, ವಾಹನ ಹಾಗೂ ಎಲ್ಲಾ ಸಲಕರಣೆಗಳನ್ನು ಸರ್ಕಾರ ಒದಗಿಸುತ್ತಿದೆ. ವಾಹನ ದಟ್ಟಣೆಯನ್ನು ಸಂಪೂರ್ಣ ನಿಯಂತ್ರಿಸುವ ಉದ್ದೇಶವಿದ್ದು, 12 ಕಾರಿಡಾರ್ ರಸ್ತೆಗಳನ್ನು ಕೂಡ ಹೊಸದಾಗಿ ನಿರ್ಮಿಸುವ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ಬಿಬಿಎಂಪಿ ವತಿಯಿಂದ ಆಯೋಜಿಸಿದ್ದ ಹೆಚ್‌ಎಎಲ್‌ ವಿಮಾನ ನಿಲ್ದಾಣದ ವಾರ್ಡ್, ಮಹದೇವಪುರ ವಲಯ ವ್ಯಾಪ್ತಿಯಲ್ಲಿನ ಸುರಂಜನ್‌ ದಾಸ್ ಜಂಕ್ಷನ್ ಬಳಿಯ ಕೆಳಸೇತುವೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಇದನ್ನೂ ಓದಿ: ಹೆಚ್‌ಡಿಕೆ ಒಕ್ಕಲಿಗರನ್ನು ಓಲೈಸಲು ಬೇರೆ ಸಮುದಾಯಗಳನ್ನ ಒಡೆಯುತ್ತಿದ್ದಾರೆ : ಸಿಪಿವೈ

ಲೋಕಾರ್ಪಣೆಯಾಗಿರುವ ಕೆಳಸೇತುವೆಯಿಂದಾಗಿ ವೈಟ್ ಫೀಲ್ಡ್‌ನಿಂದ ಹಿಡಿದು ಎಂಜಿ ರಸ್ತೆಯವರೆಗೆ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಸಿಕ್ಕಂತಾಗಿದೆ. ವಾಹನಗಳು ಇನ್ಮುಂದೆ ಸುಗಮವಾಗಿ ಸಂಚಾರ ಮಾಡಬಹುದಾಗಿದೆ. ಹಿಂದೊಮ್ಮೆ ಹೆಚ್‌ಎಎಲ್ ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ನೋಡಿ ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಈ ಕೆಲಸವನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಿರುವ ಅಧಿಕಾರಿಗಳನ್ನು ಮುಖ್ಯಮಂತ್ರಿಗಳು ಅಭಿನಂದಿಸಿದರು.

ದೀರ್ಘಾವಧಿ ಮತ್ತು ಅಲ್ಪಾವಧಿ ಕಾರ್ಯಕ್ರಮ ಬೆಂಗಳೂರು ಅತಿ ವೇಗದಲ್ಲಿ ಬೆಳೆಯುತ್ತಿರುವ ನಗರ. ಪ್ರತಿನಿತ್ಯ 5 ಸಾವಿರ ವಾಹನಗಳು ರಸ್ತೆಗಿಳಿಯುತ್ತವೆ. ಬೆಂಗಳೂರಿನಲ್ಲಿ ಪ್ರತಿ ದಿನ 10 ಲಕ್ಷ ಜನ ಬಂದುಹೋಗುವವರಿದ್ದಾರೆ. ಇದರ ಪರಿಹಾರಕ್ಕೆ ಹಲವಾರು ದೀರ್ಘಾವಧಿ ಮತ್ತು ಅಲ್ಪಾವಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಅವಶ್ಯಕತೆ ಇದೆ. ಸಂಚಾರ ಸುಗಮಗೊಳಿಸಲು ಅಮೃತ ನಗರೋತ್ಥಾನದಲ್ಲಿ 11 ಮೇಲ್ಸೇತುವೆಗಳನ್ನು ಕೈಗೊಂಡಿದ್ದು ಅನುಮೋದನೆಯನ್ನೂ ನೀಡಲಾಗಿದೆ. ಬೆಂಗಳೂರಿನ ಇತಿಹಾಸದಲ್ಲಿಯೇ ಒಂದೇ ವರ್ಷ 11 ಮೇಲ್ಸೇತುವೆಗಳಿಗೆ ಅನುಮೋದನೆ ನೀಡಿರುವುದು ಇದೇ ಪ್ರಥಮ ಬಾರಿ. ಬೆಂಗಳೂರಿಗೆ ದೊಡ್ಡ ಪ್ರಮಾಣದಲ್ಲಿ ಬದಲಾವಣೆ ಮಾಡಿದಾಗ ಮಾತ್ರ ಬೆಂಗಳೂರಿನ ನಾಗರಿಕರಿಗೆ ಪರಿಹಾರ ನೀಡಿದಂತಾಗುತ್ತದೆ ಎಂಬ ನಿಲುವಿನಿಂದ ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ 3,000 ಕೋಟಿ ರೂ. ಅನುದಾನವನ್ನು ರಸ್ತೆ ನಿರ್ಮಾಣಕ್ಕೆ ಒದಗಿಸಲಾಗಿದೆ. ಇದನ್ನೂ ಓದಿ: ಹೆಚ್‌ಡಿಕೆಯ ಬ್ರಾಹ್ಮಣ ಸಿಎಂ ಹೇಳಿಕೆಗೆ ಮಹತ್ವ ಕೊಡುವ ಅಗತ್ಯವಿಲ್ಲ: ಬಿಎಸ್‌ವೈ

ವಾಹನ ದಟ್ಟಣೆ ನಿಯಂತ್ರಣ ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರ ನೀಡುವ ನಿಟ್ಟಿನಲ್ಲಿ ವಿಶೇಷ ಆಯುಕ್ತರನ್ನು ನೇಮಿಸಲಾಗಿದ್ದು, ಸಂಚಾರ ದಟ್ಟಣೆಯನ್ನು ಬಹಳಷ್ಟು ಕಡಿಮೆ ಮಾಡಲಾಗಿದೆ. ಹೊರಗಿನಿಂದ ಬರುವ ವಾಹನಗಳನ್ನು ನಿಯಂತ್ರಿಸಿ ಇಲ್ಲಿ ಹೆಚ್ಚು ದಕ್ಷತೆಯಿಂದ ಸಂಚಾರ ಪೋಲಿಸರನ್ನು ನಿಯೋಜಿಸಿ, ವಾಹನ ದಟ್ಟಣೆಯನ್ನು ಕಡಿಮೆ ಮಾಡಲಾಗಿದೆ.

ಬೆಂಗಳೂರಿನ ಅಭಿವೃದ್ದಿಗೆ ಅನುದಾನ ಸಬ್ ಅರ್ಬನ್ ರೈಲಿಗೆ ಈಗಾಗಲೇ ನಮ್ಮ ಪ್ರಧಾನಿಗಳು ಲೋಕಾರ್ಪಣೆ ಮಾಡಿದ್ದು, ಕಾಮಗಾರಿ ಪ್ರಾರಂಭವಾಗಿದೆ. ಸ್ಯಾಟೆಲೈಟ್ ರಿಂಗ್ ರೋಡ್ ಕಾಮಗಾರಿ ಪ್ರಗತಿಯಲ್ಲಿದೆ. ಪಿಆರ್‌ಆರ್ ಬಗ್ಗೆ ಆದಷ್ಟು ಬೇಗನೆ ತೀರ್ಮಾನ ಮಾಡಲಾಗುವುದು. ಮೆಟ್ರೊ 3ನೇ ಹಂತಕ್ಕೆ ಚಾಲನೆ ನೀಡಿದ್ದೇವೆ. ರಾಜಕಾಲುವೆಗಳ ಸಮಸ್ಯೆಗೆ 2 ಸಾವಿರ ಕೊಟಿ ರೂ. ಒದಗಿಸಿದೆ. ಅಡೆತಡೆಗಳನ್ನು ತೆರವುಗೊಳಿಸಿ ಸಮಸ್ಯೆಗೆ ಪರಿಹಾರ ನೀಡುತ್ತಿದ್ದೇವೆ. ಸರ್ಕಾರ ಬೆಂಗಳೂರಿನ ಅಭಿವೃದ್ದಿಗೆ ಅನುದಾನ ಒದಗಿಸಿದೆ. ಪ್ರಮುಖ ಕೆರೆಗಳಿಗೆ ಗೇಟ್ ಅಳವಡಿಸಿ ನೀರಿನ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗಿದೆ. ಈ ವರ್ಷ 11 ಮೇಲ್ಸೇತುವೆಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಲು ಸೂಚಿಸಿದರು. ಇದನ್ನೂ ಓದಿ: ರಾಜ್ಯ ಬಜೆಟ್‌ನಲ್ಲಿ ಚಿಕ್ಕಬಳ್ಳಾಪುರಕ್ಕೆ ಬಂಪರ್ ಕೊಡುಗೆ ಸುಳಿವು ನೀಡಿದ ಸಚಿವ ಸುಧಾಕರ್

ಸ್ಪಂದನಾಶೀಲ ಸರ್ಕಾರ ನಮ್ಮದು ಸ್ಪಂದನಾಶೀಲ ಸರ್ಕಾರ. ಬೆಂಗಳೂರಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ. ನಮ್ಮ ಸಚಿವರು ಅವರವರ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರು ನಗರದ ಅಭಿವೃದ್ದಿಗೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಬೆಂಗಳೂರಿನ ಅಂತಾರಾಷ್ಟ್ರೀಯ ಬ್ರ್ಯಾಂಡ್ ಉಳಿಸುವ ನಿಟ್ಟಿನಲ್ಲಿ ನಮ್ಮ‌ ಕೆಲಸ ನಡೆದಿದೆ ಎಂದರು.

ಸಚಿವರಾದ ಬಿ.ಎ.ಬಸವರಾಜ, ಮುರುಗೇಶ್ ನಿರಾಣಿ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಆಡಳಿತಗಾರ ರಾಕೇಶ್ ಸಿಂಗ್, ಆರೋಗ್ಯ ಇಲಾಖೆ ವಿಶೇಷ ಆಯುಕ್ತ ಡಾ. ಕೆ.ವಿ.ತ್ರಿಲೋಕ್ ಚಂದ್ರ ಮೊದಲಾದವರು ಉಪಸ್ಥಿತರಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029248 0 0 0
<![CDATA[ಬಿಎಸ್‌ವೈಗೆ ಬಹುಪರಾಕ್, ವಿಜಯೇಂದ್ರಗೆ ಸಮಾವೇಶಗಳ ಹೊಣೆ - ಬಿಜೆಪಿ ಎಚ್ಚರಿಕೆ ನಡೆ]]> https://publictv.in/karnataka-election-2023-bjp-high-command-giving-more-importance-to-bs-yediyurappa-and-by-vijayendra/ Thu, 09 Feb 2023 11:22:05 +0000 https://publictv.in/?p=1029255 ಬೆಂಗಳೂರು: ವಿಧಾನಸಭೆ ಚುನಾವಣೆ (Assembly Election) ಸಮೀಪ ಬಿಜೆಪಿ (BJP) ಹೈಕಮಾಂಡ್ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ. ಚುನಾವಣೆ ಹೊತ್ತಿಗೆ ಪಕ್ಷದ ಒಳಗಿನ ಹಾಗೂ ಹೊರಗಿನ ಗೊಂದಲಗಳಿಗೆ ತೆರೆ ಎಳೆಯಲು ವರಿಷ್ಠರು ಕಸರತ್ತು ನಡೆಸುತ್ತಿದ್ದಾರೆ. ಮುಖ್ಯವಾಗಿ ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಹಾಗೂ ಅವರ ಪುತ್ರ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರರ (BY Vijayendra) ವಿಚಾರದಲ್ಲಿ ಈಗಿಂದಲೇ ಎಚ್ಚೆತ್ತುಕೊಂಡು ಕೆಲವೊಂದು ಮುಂಜಾಗ್ರತಾ ನಡೆಗಳನ್ನು ಬಿಜೆಪಿ ವರಿಷ್ಠ ಮಂಡಳಿ ಪ್ರದರ್ಶಿಸಿದೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿಚಾರದಲ್ಲಿ ಈಗಾಗಲೇ ಆಗಿ ಹೋದ ಒಂದಷ್ಟು ಎಡವಟ್ಟುಗಳಿಗೆ ಚುನಾವಣೆ ಮುನ್ನವೇ ಮದ್ದು ಅರೆಯಲಾಗಿದೆ. ಯಡಿಯೂರಪ್ಪ, ವಿಜಯೇಂದ್ರ ಕಡೆಗಣನೆ ಆರೋಪಕ್ಕೆ ತೆರೆ ಎಳೆಯುವ ಪ್ರಯತ್ನದಲ್ಲಿ ವರಿಷ್ಠರು ಬಹುತೇಕ ಯಶಸ್ಸಾಗಿದ್ದಾರೆ. ಈಗಾಗಲೇ ಬಿಎಸ್‌ವೈ ಅವರಿಗೆ ರಾಜ್ಯ ಬಿಜೆಪಿಯಲ್ಲಿ ಅಗ್ರ ಪ್ರಾಧಾನ್ಯತೆ ಮರಳಿಸುವಂತಹ ಕಸರತ್ತು ನಡೆಸಲಾಗಿದೆ. ಇದನ್ನೂ ಓದಿ: ಹೆಚ್‌ಡಿಕೆಯ ಬ್ರಾಹ್ಮಣ ಸಿಎಂ ಹೇಳಿಕೆಗೆ ಮಹತ್ವ ಕೊಡುವ ಅಗತ್ಯವಿಲ್ಲ: ಬಿಎಸ್‌ವೈ

ಪಕ್ಷದ ಎಲ್ಲಾ ವೇದಿಕೆಗಳಲ್ಲೂ ಯಡಿಯೂರಪ್ಪಗೆ ಮೊದಲ ಪಂಕ್ತಿ ಗೌರವ ಸಿಗುತ್ತಿದೆ. ಯಡಿಯೂರಪ್ಪ ವಿಚಾರದಲ್ಲಿ ಯಾರೂ ಅನಗತ್ಯ ನಡೆ ತೋರಬಾರದು, ಅವರ ಗೌರವಕ್ಕೆ ಚ್ಯುತಿ ಬರದಂತೆ ನಡೆದುಕೊಳ್ಳಬೇಕು ಎಂದು ರಾಜ್ಯ ಬಿಜೆಪಿ ನಾಯಕರಿಗೂ ಹೈಕಮಾಂಡ್ ತಾಕೀತು ಮಾಡಿದೆ. ಇತ್ತೀಚಿನ ಎಲ್ಲಾ ಕಾರ್ಯಕ್ರಮ, ಸಭೆಗಳಲ್ಲೂ ಯಡಿಯೂರಪ್ಪ ಅವರನ್ನು ಹೈಲೈಟ್ ಮಾಡಲಾಗುತ್ತಿದೆ.

ಬಿಎಸ್‌ವೈ ಜೊತೆಗೆ ಅವರ ಪುತ್ರ ವಿಜಯೇಂದ್ರ ಅವರಿಗೂ ಈಗ ಪ್ರಾಮುಖ್ಯತೆ ನೀಡಿ ಮಹತ್ವದ ಹೊಣೆ ವಹಿಸಲಾಗಿದೆ. ಚುನಾವಣೆ ಸಮೀಪ ಬಿವೈ ವಿಜಯೇಂದ್ರ ಅವರಿಗೆ ಮಹತ್ವದ ಸಂಘಟನಾತ್ಮಕ ಜವಾಬ್ದಾರಿ ಕೊಡಲಾಗಿದೆ. ಪಕ್ಷದ 7 ಮೋರ್ಚಾಗಳ ಸಮಾವೇಶಗಳ ಆಯೋಜನೆಗೆ ವಿಜಯೇಂದ್ರ ಅವರೇ ಲೀಡರ್. ಮೋರ್ಚಾಗಳ ಸಮಾವೇಶಗಳ ಆಯೋಜನೆಯ ಸಂಚಾಲಕ ಸ್ಥಾನಕ್ಕೆ ವಿಜಯೇಂದ್ರರನ್ನು ನೇಮಕ ಮಾಡಲಾಗಿದೆ. ಕೆಲ ತಿಂಗಳ ಹಿಂದೆ ವಿಜಯೇಂದ್ರ ಅವರ ವಿಚಾರದಲ್ಲಿ ಕೆಲ ವ್ಯತಿರಿಕ್ತ ನಡೆಗಳನ್ನು ಪ್ರದರ್ಶಿಸಲಾಗಿತ್ತು. ಆದರೆ ಯಾವಾಗ ವಿಪಕ್ಷಗಳು ಇದನ್ನೇ ಒಂದು ಪ್ರಬಲ ಅಸ್ತ್ರವಾಗಿ ಮಾಡಿಕೊಂಡು ಬಿಜೆಪಿ ವಿರುದ್ಧ ಟೀಕಾ ಪ್ರಹಾರಗಳನ್ನು ಮುಂದುವರಿಸಿತೋ ಆಗ ಸಂಭಾವ್ಯ ಅಪಾಯಗಳನ್ನು ಅರ್ಥ ಮಾಡಿಕೊಂಡ ಬಿಜೆಪಿ ಹೈಕಮಾಂಡ್ ಗೊಂದಲಗಳಿಗೆ ತೆರೆ ಎಳೆಯುವ ಕಸರತ್ತು ನಡೆಸಿದೆ.

ಯಡಿಯೂರಪ್ಪ ಅವರಿಗೆ ಬಹುಪರಾಕ್, ಪುತ್ರ ವಿಜಯೇಂದ್ರ ಅವರಿಗೆ ಮೋರ್ಚಾ ಸಮಾವೇಶಗಳ ಉಸ್ತುವಾರಿ ಪಟ್ಟ. ಹೀಗೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿಚಾರದಲ್ಲಿ ಹೈಕಮಾಂಡ್ ಪಾಸಿಟಿವ್ ನಡೆ ತೋರಿದೆ. ಬಿಜೆಪಿ ಹೈಕಮಾಂಡ್‌ನ ಈ ನಡೆಯ ಹಿಂದೆ ರಾಜಕೀಯ ತಂತ್ರಗಾರಿಕೆಯೂ ಇದೆ. ಎಲೆಕ್ಷನ್ ವೇಳೆ ಆಗುವ ಡ್ಯಾಮೇಜ್ ಕಂಟ್ರೋಲ್ ಮಾಡುವ ತಂತ್ರವೂ ಅಡಗಿದೆ. ಅಪ್ಪ-ಮಗನಿಗೆ ಅಗ್ರ ಮಾನ್ಯತೆ ಮೂಲಕ ಲಿಂಗಾಯತ ಮತ ಬ್ಯಾಂಕ್ ಚದುರದಂತೆ ತಡೆಯುವ ಉದ್ದೇಶವೂ ಇದೆ. ಅಷ್ಟೇ ಅಲ್ಲದೇ, ವೀರಶೈವ ಲಿಂಗಾಯತ ಸಮುದಾಯದೊಳಗಿದ್ದ ಗೊಂದಲವೂ ನಿವಾರಣೆ ಮಾಡುವ ಪ್ರಯತ್ನ ಇದಾಗಿದೆ. ಇದರಿಂದ ವಿಪಕ್ಷಗಳ ಜಾತಿ ಅಸ್ತ್ರಗಳೂ ಠುಸ್ ಆದಂತಾಗಲಿದೆ. ಈ ಮೂಲಕ ಒಂದೇ ಕಲ್ಲಿಗೆ ಎರಡು ಹಣ್ಣುಗಳನ್ನು ಬಿಜೆಪಿ ಹೈಕಮಾಂಡ್ ಉದುರಿಸಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ 5 ಹೊಸ ಟ್ರಾಫಿಕ್ ಪೊಲೀಸ್ ಠಾಣೆ: ಬೊಮ್ಮಾಯಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029255 0 0 0
<![CDATA[ಮತಗಳಿಗೆ ಮಾತ್ರ ಸೀಮಿತವಾಗಿದ್ದೇವೆ, ನಮಗೂ ಅವಕಾಶ ಕೊಡಿ - BJPಗೆ ಒಬಿಸಿ ನಾಯಕರ ಮನವಿ]]> https://publictv.in/obc-community-leaders-requesting-assembly-and-parliamentary-election-tickets-to-bjp-high-command/ Thu, 09 Feb 2023 11:22:19 +0000 https://publictv.in/?p=1029254 ನವದೆಹಲಿ: ಮುಂಬರುವ ವಿಧಾನಸಭೆ (Assembly Election) ಮತ್ತು ಲೋಕಸಭೆ ಚುನಾವಣೆಯಲ್ಲಿ (Parliamentary Election) ಒಬಿಸಿಯಲ್ಲಿರುವ (OBC) ಸಮುದಾಯಗಳಿಗೆ ಕ್ಷೇತ್ರಗಳ ಸಂಖ್ಯೆ ಹೆಚ್ಚಿಸುವಂತೆ 40ಕ್ಕೂ ಅಧಿಕ ಹಿಂದುಳಿದ ವರ್ಗಗಳ ನಾಯಕರ ನಿಯೋಗ ಬಿಜೆಪಿ (BJP) ಹೈಕಮಾಂಡ್ ನಾಯಕರನ್ನ ಮನವಿ ಮಾಡಿದೆ.

ದೆಹಲಿಯಲ್ಲಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi), ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಸೇರಿ ಹಲವು ನಾಯಕರನ್ನು ಭೇಟಿ ಮಾಡಿದ ಒಬಿಸಿ ನಾಯಕರ ನಿಯೋಗ, ಸಣ್ಣ ಸಣ್ಣ ಸಮುದಾಯಗಳ ನಾಯಕರನ್ನ ಗುರುತಿಸಿ ಚುನಾವಣೆಯಲ್ಲಿ ಟಿಕೆಟ್ ನೀಡಬೇಕು ಎಂದು ಒಬಿಸಿ ನಾಯಕರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: `ಏಕರೂಪ ನಾಗರಿಕ ಸಂಹಿತೆ’ ಕುರಿತು ಚರ್ಚಿಸಲು ಫೆ.12ರಂದು ಮುಸ್ಲಿಮರ ಬೃಹತ್ ಸಮಾವೇಶ

ಈ ಬಗ್ಗೆ ಮಾತನಾಡಿದ ಮರಾಠ ಸಂಘದ ರಾಜ್ಯಾಧ್ಯಕ್ಷ ಶಾಮಸುಂದರ್ ಗಾಯಕವಾಡ್, ಲೋಕಸಭೆ ವಿಧಾನಸಭೆ ಚುನಾವಣೆಯಲ್ಲಿ ಒಬಿಸಿ ಅಭ್ಯರ್ಥಿಗಳನ್ನ ಕಡೆಗಣಿಸಲಾಗುತ್ತಿದೆ. ರಾಜ್ಯದಲ್ಲಿ ಶೇ.35 ಒಬಿಸಿ, ಎಸ್ಸಿ - ಎಸ್ಟಿ ಮತಗಳು (SCST Community Vote) ಶೇ.23, ಲಿಂಗಾಯತ ಶೇ.16, ಒಕ್ಕಲಿಗ ಶೇ.11, ಬ್ರಾಹ್ಮಣರು ಶೇ.4 ರಷ್ಟಿದ್ದಾರೆ. ಈ ಪೈಕಿ ಒಬಿಸಿ ಶೇ.20ಕ್ಕೂ ಅಧಿಕ ಜನರು ಬಿಜೆಪಿಗೆ (BJP) ಮತ ಚಲಾಯಿಸುತ್ತಿದ್ದಾರೆ. ಎಸ್ಸಿ ಎಸ್ಟಿ ಶೇ.15, ಒಕ್ಕಲಿಗ ಮತ್ತು ಲಿಂಗಾಯತ ಸೇರಿ ಶೇ.17 ಜನರು ಬಿಜೆಪಿಗೆ ಮತ ಹಾಕಿದ್ದಾರೆ. ಮತ ಪ್ರಮಾಣದಲ್ಲಿ ಒಬಿಸಿ ಜನರೇ ಹೆಚ್ಚು ಬಿಜೆಪಿಗೆ ಮತ ಚಲಾಯಿಸಿದ್ದಾರೆ. ಅದಾಗ್ಯೂ ನಮ್ಮನ್ನ ನಿರ್ಲಕ್ಷಿಸಿ ಕೇವಲ ವೀರಶೈವ ಲಿಂಗಾಯತ, ಒಕ್ಕಲಿಗರು, ಬ್ರಾಹ್ಮಣರಿಗೆ ಹೆಚ್ಚಿನ ಮಣೆ ಹಾಕಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಹಿಂದುಳಿದ ವರ್ಗಗಳಲ್ಲಿರುವ ಸಮುದಾಯಗಳನ್ನ ಕೇವಲ ಮತಕ್ಕಾಗಿ ಸೀಮಿತಗೊಳಿಸಲಾಗಿದೆ. ನಮಗೆ ಹೆಚ್ಚಿನ ಸ್ಥಾನಮಾನ ಸಿಗುತ್ತಿಲ್ಲ ಹೀಗಾಗಿ ವಿಧಾನಸಭೆ ಚುನಾವಣೆಯಲ್ಲಿ 15ರ ಬದಲು 75 ಕ್ಷೇತ್ರಗಳಲ್ಲಿ ಒಬಿಸಿಯಲ್ಲಿರುವ ಚಿಕ್ಕ ಪುಟ್ಟ ಸಮುದಾಯಗಳ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಅವರು ಒತ್ತಾಯಿಸಿದರು. ಇದನ್ನೂ ಓದಿ: Earthquakeː ಟರ್ಕಿಯಲ್ಲಿ ಸಿಲುಕಿರೋದು ಬೆಂಗಳೂರು ಟೆಕ್ಕಿಯಲ್ಲ- ಕನ್ನಡಿಗರ ರಕ್ಷಣೆಗೆ ಮುಂದಾದ ಸರ್ಕಾರ

ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಲ ರಾಜ್ಯಧ್ಯಕ್ಷ ಎಲ್. ನಾಗರಾಜ್ ಆಚಾರ್ ಮಾತನಾಡಿ, ಬಹಳಷ್ಟು ವರ್ಷಗಳಿಂದ ಬಿಜೆಪಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ಪಕ್ಷಕ್ಕಾಗಿ ದುಡಿದ್ದೇವೆ, ಹಿಂದುಳಿದ ವರ್ಗದಲ್ಲಿರುವ ಬಹುತೇಕ ಸಮುದಾಯಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನ ದೊಡ್ಡ ಪ್ರಮಾಣದಲ್ಲಿ ಬೆಂಬಲಿಸುತ್ತಿವೆ. ಈ ಹಿನ್ನಲೆ ಆ ವರ್ಗಗಳಿಗೆ ಆದ್ಯತೆ ನೀಡಬೇಕು. ಬೇರೆ ಬೇರೆ ವಿಭಾಗಗಳಲ್ಲಿ ಆದ್ಯತೆ ನೀಡಬೇಕು ಎಂದು ಕೋರಿದರು.

ವಿಶ್ವಕರ್ಮ ಮುಖಂಡ ಹಾಗೂ 2018ರ ಚುನಾವಣೆ ಮಂಡ್ಯ ಪರಾರ್ಜಿತ ಅಭ್ಯರ್ಥಿ ಡಿ.ವೆಂಕಟೇಶ ಮಾತನಾಡಿ, ನಮ್ಮ ಒಬಿಸಿಯಲ್ಲಿರುವ ಸಣ್ಣ ಸಣ್ಣ ಸಮುದಾಯಗಳು ಎಲ್ಲ ದೊಡ್ಡ ಪ್ರಮಾಣದಲ್ಲಿಲ್ಲ. ಯಾವ ಕ್ಷೇತ್ರದಲ್ಲೂ ನಿರ್ಣಾಯಕವಾಗಿಲ್ಲ. ಆದ್ದರಿಂದ ನಮ್ಮ ಸಮುದಾಯದ ನಾಯಕರಿಗೆ ಅವಕಾಶ ನಿರಾಕರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದರು.

ನಿಯೋಗದಲ್ಲಿ ಮರಾಠ, ಗಾಣಿಗ, ಕುರುಬ, ಗೊಲ್ಲ, ವಿಶ್ವಕರ್ಮ, ಕಂಬಾರ, ಬಲಿಜ, ಈಡಿಗ, ನೇಕಾರ, ಸೇರಿ ಇನ್ನು ಹಲವು ಸಮುದಾಯದ ನಾಯಕರು ಇದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029254 0 0 0
<![CDATA[ಅಪ್ಪ ಅಲ್ಲಿ, ಮಗ ಇಲ್ಲಿ.. ಟಿಕೆಟ್ ಕೊಡೋದು ಹೇಗೆ? 'ಕೈ' ನಾಯಕರಿಗೆ ಹೊಸ ತಲೆಬಿಸಿ]]> https://publictv.in/former-minister-a-manju-likely-join-to-jds-but-congress-confused-election-ticket-for-his-son/ Thu, 09 Feb 2023 11:29:37 +0000 https://publictv.in/?p=1029258 ಬೆಂಗಳೂರು: ಅಪ್ಪ ಅಲ್ಲಿ, ಮಗ ಇಲ್ಲಿ. ಬಿಜೆಪಿಯಿಂದ (BJP) ಕಾಂಗ್ರೆಸ್‌ಗೆ (Congress) ಬರಬೇಕಿದ್ದ ಅಪ್ಪ ಜೆಡಿಎಸ್‌ಗೆ (JDS) ಹೊರಟು ನಿಂತಿದ್ದಾರೆ. ಅಪ್ಪ ಜೆಡಿಎಸ್‌ಗೆ ಹೋದ ಮೇಲೆ ಮಗನಿಗೆ ಕಾಂಗ್ರೆಸ್ ಟಿಕೆಟ್ ಕೊಡೋದು ಹೇಗೆ? ಇದು ರಾಜ್ಯ ʼಕೈʼ ನಾಯಕರ ಹೊಸ ತಲೆಬಿಸಿ.

ಅಪ್ಪ ಕಾಂಗ್ರೆಸ್ ಬಿಟ್ಟರೂ, ನಾನು ಕಾಂಗ್ರೆಸ್‌ ಅಂತಲೇ ಉಳಿದಿದ್ದ ಮಗನಿಗೆ ಕಾಂಗ್ರೆಸ್ ಟಿಕೆಟ್ ಬಹುತೇಕ ಫಿಕ್ಸ್ ಆಗಿತ್ತು. ಮಾಜಿ ಸಚಿವ ಎ.ಮಂಜು ಕಾಂಗ್ರೆಸ್‌ಗೆ ಬರುವ ಬಗ್ಗೆ ಮಾತನಾಡಿ ಪುತ್ರನಿಗೆ ಮಡಿಕೇರಿ ಕಾಂಗ್ರೆಸ್ ಟಿಕೆಟ್ ಖಚಿತ ಪಡಿಸಿದ್ದರು. ಆದರೆ ಈಗ ಎ.ಮಂಜು (A.Manju) ಜೆಡಿಎಸ್ ಸೇರ್ಪಡೆಗೆ ಮುಂದಾಗಿದ್ದಾರೆ. ಇದನ್ನೂ ಓದಿ: ಬಿಎಸ್‌ವೈಗೆ ಬಹುಪರಾಕ್, ವಿಜಯೇಂದ್ರಗೆ ಸಮಾವೇಶಗಳ ಹೊಣೆ – ಬಿಜೆಪಿ ಎಚ್ಚರಿಕೆ ನಡೆ

ಅಪ್ಪ ಜೆಡಿಎಸ್‌ಗೆ ಹೋದರೇನು. ನಾನಗೆ ಕಾಂಗ್ರೆಸ್‌ ಟಿಕೆಟ್ ಕೊಡಿ ಎಂದು ಪುತ್ರ ಮಂತರ್ ಗೌಡ ಡಿಮ್ಯಾಂಡ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಎ.ಮಂಜು ಜೆಡಿಎಸ್ ಹೋಗಲು ಸಿದ್ಧವಾದರೂ ಮಗನದು ಮಾತ್ರ ಕಾಂಗ್ರೆಸ್ ಟಿಕೆಟ್ ಡಿಮ್ಯಾಂಡ್ ಎನ್ನಲಾಗಿದೆ.

ಎ.ಮಂಜು ಪುತ್ರ ಮಂಥರ್ ಗೌಡ ನಡೆ ಕೈ ನಾಯಕರಿಗೆ ಹೊಸ ಪಜೀತಿ ತಂದಿಟ್ಟಿದೆ ಎನ್ನಲಾಗಿದೆ. ಬಹುತೇಕ ಮಡಿಕೇರಿ (Madikeri) ಟಿಕೆಟ್‌ಗೆ ಮಂಥರ್ ಗೌಡರ ಹೆಸರನ್ನ ಕೈ ನಾಯಕರು ಅಂತಿಮ ಮಾಡಿದ್ದರು ಎನ್ನಲಾಗುತ್ತಿದೆ. ಅಲ್ಲಿಂದಲೇ ಮಂಥರ್ ಗೌಡಗೆ ಈ ಹಿಂದೆ ಕಾಂಗ್ರೆಸ್‌ನಿಂದ ಪರಿಷತ್ ಟಿಕೆಟ್ ನೀಡಲಾಗಿತ್ತು. ಎ.ಮಂಜು ಪುತ್ರ ಎಂಬ ಮಾನದಂಡದಲ್ಲೆ ಎಂಎಲ್‌ಸಿ ಟಿಕೆಟ್ ನೀಡಲಾಗಿತ್ತು. ಈಗ ವಿಧಾನಸಭೆಯ ಟಿಕೆಟ್ ಕೊಡುವ ಸಿದ್ದತೆಯಲ್ಲಿದ್ದಾಗಲೆ ಅಪ್ಪ ಜೆಡಿಎಸ್ ಸೇರಿ ತೆನೆ ಹೊರಲು ಮುಂದಾಗಿದ್ದಾರೆ. ಆದರೆ ಮಗ ಮಾತ್ರ ಮಡಿಕೇರಿ ಟಿಕೆಟ್ ಡಿಮ್ಯಾಂಡ್ ಮಾಡಿರೋದು ಕೈ ನಾಯಕರೆ ಗೊಂದಲಕ್ಕೆ ಸಿಲುಕುವಂತಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ 5 ಹೊಸ ಟ್ರಾಫಿಕ್ ಪೊಲೀಸ್ ಠಾಣೆ: ಬೊಮ್ಮಾಯಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029258 0 0 0
<![CDATA[ಕಲಬುರಗಿ ಕ್ಷೇತ್ರದ ಅಭಿವೃದ್ಧಿ ಉದಾಹರಿಸಿ ಖರ್ಗೆಗೆ ಮೋದಿ ತಿರುಗೇಟು]]> https://publictv.in/talk-fight-between-pm-narendra-modi-and-mallikarjun-kharge-in-rajya-sabha/ Thu, 09 Feb 2023 11:37:26 +0000 https://publictv.in/?p=1029263 - ದಲಿತರನ್ನು ಸೋಲಿಸಿದ್ದೀರಿ ಎಂದು ಖರ್ಗೆ ಅಳುತ್ತಾರೆ - ಆ ಕ್ಷೇತ್ರದ ಜನರು ಮತ್ತೊಬ್ಬ ದಲಿತನನ್ನು ಆಯ್ಕೆ ಮಾಡಿದ್ದಾರೆ

ನವದೆಹಲಿ: 1.70 ಕೋಟಿ ಜನ್ ಧನ್ (Jan Dhan) ಖಾತೆಯನ್ನು ತೆರೆಯಲಾಗಿದೆ. ಕಲಬುರಗಿಯಲ್ಲಿ 8 ಲಕ್ಷ ಖಾತೆಗಳು ತೆರೆದಿವೆ. ದಲಿತರನ್ನು ಸೋಲಿಸಿದ್ದೀರಿ ಎಂದು ಖರ್ಗೆ ಅಳುತ್ತಾರೆ. ಆದರೆ ಅಲ್ಲಿಯ ಜನರು ಮತ್ತೊಬ್ಬ ದಲಿತನನ್ನು ಆಯ್ಕೆ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆಗೆ (Mallikarjun Kharge) ಪ್ರಧಾನಿ ನರೇಂದ್ರ ಮೋದಿ (Narendra Modi) ತಿರುಗೇಟು ನೀಡಿದರು.

ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಕಳೆದ 3-4 ವರ್ಷಗಳಲ್ಲಿ ಸುಮಾರು 11 ಕೋಟಿ ಮನೆಗಳು ನಲ್ಲಿ ನೀರಿನ ಸಂಪರ್ಕ ಪಡೆದಿವೆ. ನಾವು ಜನ್ ಧನ್ ಖಾತೆ ಆಂದೋಲನವನ್ನು ಪ್ರಾರಂಭಿಸಿದ್ದೇವೆ. ಕಳೆದ 9 ವರ್ಷಗಳಲ್ಲಿ ದೇಶಾದ್ಯಂತ 48 ಕೋಟಿ ಜನ್ ಧನ್ ಖಾತೆಗಳನ್ನು ತೆರೆಯಲಾಗಿದೆ. ಕರ್ನಾಟಕದಲ್ಲಿ 1.70 ಕೋಟಿ ಖಾತೆ ತೆರೆದಿವೆ. ನಾವು ಶಾಶ್ವತ ಪರಿಹಾರಗಳತ್ತ ಸಾಗುತ್ತಿದ್ದೇವೆ. ವಿಷಯಗಳನ್ನು ಎತ್ತಿಕೊಂಡು ಸಮಸ್ಯೆಗಳನ್ನು ಸೃಷ್ಟಿಸಿದ ನಂತರ ನಾವು ಓಡಿಹೋಗುವುದಿಲ್ಲ. ನಾವು ದೇಶದ ಪ್ರಮುಖ ಅಗತ್ಯಗಳ ಮೇಲೆ ಕೇಂದ್ರೀಕರಿಸುತ್ತೇವೆ ಮತ್ತು ಪರಿಹಾರಗಳನ್ನು ಹುಡುಕುತ್ತೇವೆ ಎಂದು ಹೇಳಿದರು.

ಪ್ರತಿ ಬಾರಿ ನಾನು ಕಲಬುರಗಿಗೆ ಭೇಟಿ ನೀಡಿದಾಗ ದಲಿತನನ್ನು ಸೋಲಿಸಲಾಗಿದೆ ಎಂದು ಖರ್ಗೆ ಆರೋಪ ಮಾಡುತ್ತಾರೆ. ಖರ್ಗೆ ಅವರು ಕಲಬುರಗಿಯಲ್ಲಿ ಆಗಿರುವ ಕೆಲಸವನ್ನು ನೋಡಬೇಕು. ಕರ್ನಾಟಕದಲ್ಲಿ (Karnataka) 1.70 ಕೋಟಿ ಜನ್ ಧನ್ ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದೆ. ಅದರಲ್ಲೂ ಕಲಬುರಗಿಯಲ್ಲಿ 8 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ತೆರೆಯಲಾಗಿದೆ. ಎಷ್ಟೋ ಜನರು ಖಾತೆ ತೆರೆಯುತ್ತಿರುವಾಗ ಯಾರದ್ದೋ ಒಬ್ಬರದ್ದು ಖಾತೆ ಮುಚ್ಚುತ್ತಿದೆ. ನನಗೆ ನೋವು ಅರ್ಥವಾಗುತ್ತದೆ ಎಂದು ಹೇಳಿ ಕಾಲೆಳೆದರು.

ತಂತ್ರಜ್ಞಾನದ ಶಕ್ತಿಯಿಂದ ನಾವು ಕಾರ್ಮಿಕ ಸಂಸ್ಕೃತಿಯನ್ನು ಪರಿವರ್ತಿಸಿದ್ದೇವೆ. ವೇಗವನ್ನು ಹೆಚ್ಚಿಸುವುದು ಮತ್ತು ಪ್ರಮಾಣವನ್ನು ಹೆಚ್ಚಿಸುವುದರ ಮೇಲೆ ನಮ್ಮ ಗಮನವಿದೆ. ಸಬ್ ಕಾ ಸಬ್ ಕಾ ವಿಕಾಸ್ ಅರ್ಥ ಎಲ್ಲರಿಗೂ ಯೋಜನೆಗಳನ್ನು ತಲುಪಿಸುವುದಾಗಿದೆ ಎಂದರು.

ಆದಿವಾಸಿಗಳ ವಿಚಾರದಲ್ಲಿ ಹಿಂದಿನ ಸರ್ಕಾರದ ನಿಯತ್ತಾಗಿ ಕೆಲಸ ಮಾಡಿದ್ದರೆ, ಇಂದು ನಾನು ಇಷ್ಟು ಶ್ರಮ ಹಾಕುವ ಪ್ರಮೇಯ ಬರುತ್ತಿರಲಿಲ್ಲ. ಇಂದು ನಾವು ಆದಿವಾಸಿಗಳ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸ ಮಾಡುತ್ತಿದೆ. 3 ಕೋಟಿ ಆದಿವಾಸಿ ಜನರ ಜೀವನದಲ್ಲಿ ಬದಲಾವಣೆ ತಂದಿದ್ದೇವೆ. ನಿಜವಾದ ಜಾತ್ಯತೀತತೆ ಎಂದರೆ ಸರ್ಕಾರಿ ಯೋಜನೆಗಳ ಪ್ರಯೋಜನಗಳು ಎಲ್ಲಾ ಅರ್ಹ ಫಲಾನುಭವಿಗಳನ್ನು ತಲುಪುತ್ತದೆ ಎಂದು ಖಚಿತಪಡಿಸಿಕೊಳ್ಳುತ್ತಿದೆ ಎಂದು ಹೇಳಿದರು.

ಈ ವೇಳೆ ಪ್ರತಿಪಕ್ಷಗಳ ಸಂಸದರು ಮೋದಿ- ಅದಾನಿ ಭಾಯಿ- ಭಾಯಿ ಎಂದು ಘೋಷಣೆ ಕೂಗುತ್ತಿದ್ದಾಗ ಖರ್ಗೆ ಅವರು ಪ್ರಧಾನಿ ಏನು ಹೇಳುತ್ತಿದ್ದಾರೆ ಎಂಬುದರ ಬಗ್ಗೆ ತಮ್ಮ ಹೆಡ್‍ಫೋನ್ ಅನ್ನು ಕಿವಿಗೆ ಒತ್ತಿಕೊಂಡಿರುವುದು ಕಂಡುಬಂತು.

ಖರ್ಗೆ ಹೇಳಿದ್ದೇನು?: ಪ್ರಧಾನಿ ಅವರು ಸದನದಲ್ಲಿ ಹೆಚ್ಚು ಸಮಯವನ್ನು ಕಳೆಯಬೇಕು. ಆದರೆ ನಾನಿಲ್ಲಿ ಸದನದಲ್ಲಿ ಮಾತನಾಡುತ್ತಿದ್ದರೆ ಮೋದಿ ನನ್ನ ಕ್ಷೇತ್ರಕ್ಕೆ ಹೋಗಿ ಬಂದಿದ್ದಾರೆ ಎಂದು ಕಿಡಿಕಾರಿದ್ದರು. ಇದನ್ನೂ ಓದಿ: ಹೆಚ್‌ಡಿಕೆ ಒಕ್ಕಲಿಗರನ್ನು ಓಲೈಸಲು ಬೇರೆ ಸಮುದಾಯಗಳನ್ನ ಒಡೆಯುತ್ತಿದ್ದಾರೆ : ಸಿಪಿವೈ

ನಮ್ಮ ಜವಾಬ್ದಾರಿಯುತ ಸಚಿವರು, ಸಂಸದರು ಹಿಂದೂ- ಮುಸ್ಲಿಂ ವಿಚಾರ ವಿವಾದ ಸೃಷ್ಟಿಸುತ್ತಿದ್ದಾರೆ. ಅವರಿಗೆ ಬೇರೆ ಯಾವುದೇ ವಿಷಯ ಸಿಗುವುದಿಲ್ಲವೇ? ಪರಿಶಿಷ್ಟ ಜಾತಿಯವರು ದೇವಸ್ಥಾನ ಪ್ರವೇಶಿಸಿದಕ್ಕೆ ಹಲ್ಲೆ ಮಾಡಲಾಗುತ್ತಿದೆ. ಅವರನ್ನು ಹಿಂದೂ ಎಂದು ಪರಿಗಣಿಸಿದ್ದರೆ, ಎಸ್‍ಸಿಗಳಿಗೆ ದೇವಾಲಯ ಪ್ರವೇಶಿಸಲು ಏಕೆ ಅವಕಾಶ ನೀಡುತ್ತಿಲ್ಲ ಅಥವಾ ಅವರಿಗೆ ಸುಶಿಕ್ಷಿತರಾಗಲು ಏಕೆ ಬಿಡುತ್ತಿಲ್ಲ? ಎಸ್‍ಸಿಗಳ ಮನೆಗಳಲ್ಲಿ ಊಟ ಮಾಡುವ ಫೋಟೋಗಳೊಂದಿಗೆ ಅನೇಕ ಸಚಿವರು ಶೋ ಆಫ್ ಮಾಡುತ್ತಿದ್ದಾರೆ ಎಂದು ಖರ್ಗೆ ಟೀಕಾಪ್ರಹಾರ ನಡೆಸಿದ್ದರು. ಇದನ್ನೂ ಓದಿ: ಹೆಚ್‌ಡಿಕೆಯ ಬ್ರಾಹ್ಮಣ ಸಿಎಂ ಹೇಳಿಕೆಗೆ ಮಹತ್ವ ಕೊಡುವ ಅಗತ್ಯವಿಲ್ಲ: ಬಿಎಸ್‌ವೈ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029263 0 0 0
<![CDATA[ಕ್ರಶ್ ಮದುವೆ ಆಗಿದ್ದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಬೇಸರ ಹೊರಹಾಕಿದ ಸುದೀಪ್ ಪುತ್ರಿ]]> https://publictv.in/sandalwood-actor-kichcha-sudeep-daughter-is-upset-as-her-crush-gets-married/ Thu, 09 Feb 2023 11:54:23 +0000 https://publictv.in/?p=1029265 ಸ್ಯಾಂಡಲ್‌ವುಡ್ (Sandalwood) ನಟ ಸುದೀಪ್ ಪುತ್ರಿ ಸಾನ್ವಿ (Sanvi Sudeep) ಇದೀಗ ಸುದ್ದಿಯಲ್ಲಿದ್ದಾರೆ. ತನ್ನ ಕ್ರಶ್ ಮದುವೆ ಮಾಡಿಕೊಂಡಿದ್ದಕ್ಕೆ ಸಾನ್ವಿ ಬೇಜಾರು ಮಾಡಿಕೊಂಡಿದ್ದಾರೆ. ಕಿಚ್ಚ ಸುದೀಪ್ ಮೇಲೆ ಹುಡುಗಿಯರಿಗೆ ಕ್ರಶ್ ಆಗಿದ್ದರೆ, ಸುದೀಪ್ ಮಗಳಿಗೆ ಈ ಸ್ಟಾರ್ ನಟನ ಮೇಲೆ ಕ್ರಶ್ ಆಗಿದೆ. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

 
View this post on Instagram
 

A post shared by Sanvi Sudeep (@sanvisudeepofficial)

ಕನ್ನಡ ಮತ್ತು ಸೌತ್ ಸಿನಿಮಾಗಳ ಮೂಲಕ ಮೋಡಿ ಮಾಡಿರುವ ಕಿಚ್ಚ ಸುದೀಪ್‌ಗೆ (Kiccha Sudeep) ಅಪಾರ ಅಭಿಮಾನಿಗಳ ಬಳಗವಿದೆ. ಅದರಲ್ಲೂ ಹುಡುಗಿರ ಫ್ಯಾನ್ ಬೇಸ್ ಜಾಸ್ತಿಯೇ ಇದೆ. ಹುಡುಗಿಯರ ಕ್ರಶ್ ಆಗಿರುವ ಕಿಚ್ಚನ ಮೇಲೆ ಎಲ್ಲರೂ ಕಣ್ಣೀಟ್ಟರೇ, ಇಲ್ಲಿ ಸುದೀಪ್ ಪುತ್ರಿಗೆ ಬಾಲಿವುಡ್ (Bollywood) ನಟನ (Actor) ಮೇಲೆ ಕ್ರಶ್ ಆಗಿದೆ.

ಎಲ್ಲರಿಗೂ ಒಬ್ಬರು ಕ್ರಶ್ ಇದ್ದೇ ಇರುತ್ತಾರೆ. ಇದೇ ನಟ, ಇದೇ ನಟಿ ಅಂದ್ರೆ ಭಾರೀ ಇಷ್ಟ ಅನ್ನೋ ಕ್ರೇಜ್ ಎಲ್ಲರಲ್ಲೂ ಇರುತ್ತದೆ. ಸ್ಯಾಂಡಲ್‌ವುಡ್ ಕಿಚ್ಚ ಸುದೀಪ್ ಅವರ ಮಗಳಿಗೂ ಈ ಥರ ಒಬ್ಬ ಕ್ರಶ್ ಇದ್ದರು. ಬಾಲಿವುಡ್ ನಟ ಸಿದ್ಧಾರ್ಥ್‌ ಮೇಲೆ ಸಾನ್ವಿ ಕ್ರಶ್ ಆಗಿದ್ದು, ಅವರು ಕಿಯಾರಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರೋದ್ದಕ್ಕೆ ಸಾನ್ವಿ ಬೇಜಾರು ಮಾಡಿಕೊಂಡಿದ್ದಾರೆ. ಇತ್ತೀಚಿಗೆ ಸಿದ್-ಕಿಯಾರಾ ಮದುವೆ ಫೋಟೋ ಶೇರ್ ಮಾಡಿ ಅಳುವ ಇಮೋಜಿಯನ್ನ ಸಾನ್ವಿ ಹಾಕಿದ್ದರು. ಈ ಮೂಲಕ ಸುದೀಪ್ ಪುತ್ರಿ ಸಾನ್ವಿ ತಮ್ಮ ಕ್ರಶ್ ಯಾರು ಎಂಬುದನ್ನ ರಿವೀಲ್ ಆಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029265 0 0 0
<![CDATA[ಆದಿಯೋಗಿ ಪ್ರತಿಮೆ ವಿವಾದ - ಪಿಐಎಲ್‌ ವಜಾ, ಇಶಾ ಫೌಂಡೇಷನ್‌ಗೆ ಬಿಗ್‌ ರಿಲೀಫ್‌]]> https://publictv.in/karnataka-high-court-dismisses-who-pil-filed-against-installation-of-adiyogi-statue-near-nandi-hills-chikkaballapura-news-in-kannada/ Thu, 09 Feb 2023 11:41:53 +0000 https://publictv.in/?p=1029269 ಬೆಂಗಳೂರು: ನಂದಿ ಬೆಟ್ಟದ ಬಳಿಯ ಆವಲಗುರ್ಕಿ ಗ್ರಾಮದಲ್ಲಿ ಇಶಾ ಫೌಂಡೇಷನ್‌ (Isha Foundation) ಸ್ಥಾಪಿಸಿರುವ ಆದಿಯೋಗಿ ಪ್ರತಿಮೆಯನ್ನು(Adiyogi Statue) ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಸಕ್ತಿ ಅರ್ಜಿಯನ್ನು (PIL) ಹೈಕೋರ್ಟ್‌ ವಜಾಗೊಳಿಸಿದೆ.

ಅರ್ಜಿದಾರರು ತಪ್ಪು ಮಾಹಿತಿ ನೀಡಿ ಪಿಐಎಲ್ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಹೈಕೋರ್ಟ್‌ (High Court) ಅರ್ಜಿಯನ್ನು ವಜಾಗೊಳಿಸಿತು.

ಬೇರೆಯವರ ಮೇಲೆ ಬೆರಳು ತೋರಿಸುವ ಮುನ್ನ ನೀವು ಸರಿಯಾಗಿರಬೇಕು. ಉದ್ದೇಶ ಮಾತ್ರವಲ್ಲ, ಮಾರ್ಗವೂ ಶುದ್ಧವಿರಬೇಕು ಎಂದು ಮಹಾತ್ಮ ಗಾಂಧಿ ಹೇಳಿಕೆಯನ್ನು ಉಲ್ಲೇಖಿಸಿದ ಸಿಜೆ ಪ್ರಸನ್ನ ಬಿ ವರಾಳೆ ಅರ್ಜಿ ವಜಾಗೊಳಿಸಿ ಉತ್ತಮ ಹಿನ್ನೆಲೆಯುಳ್ಳವರು ಅರ್ಜಿ ಸಲ್ಲಿಸಬಹುದು ಎಂದು ಸೂಚಿಸಿದರು. ಇದನ್ನೂ ಓದಿ: ಭಾರತದಲ್ಲಿ ಟ್ವಿಟ್ಟರ್ ಬ್ಲೂ ಟಿಕ್ ಬೇಕಾದ್ರೆ ಶುಲ್ಕ ಪಾವತಿಸಿ

ಅರ್ಜಿದಾರರ ಕ್ರಿಮಿನಲ್ ಹಿನ್ನೆಲೆಯನ್ನು ಬಹಿರಂಗಪಡಿಸಿಲ್ಲ. ಪಿಐಎಲ್‌ ನಿಯಮಗಳನ್ನು ಪಾಲಿಸದೇ ವಾಸ್ತವಾಂಶವನ್ನು ಮುಚ್ಚಿಟ್ಟು ಸಲ್ಲಿಸಲಾಗಿದೆ ಎಂದು ಇಶಾ ಫೌಂಡೇಶನ್ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಂಡಿಸಿದ್ದರು.

ಏನಿದು ಪ್ರಕರಣ? ಚಿಕ್ಕಬಳಾಪುರ ಕಸಬಾ ಹೋಬಳಿಯ ಚಂಬಳ್ಳಿಯ ಎಸ್‌. ಕ್ಯಾತಪ್ಪ ಮತ್ತಿತರರು ಕಾನೂನು ಉಲ್ಲಂಘಿಸಿ ಇಶಾ ಫೌಂಡೇಷನ್‌ ಆದಿಯೋಗಿ ಪ್ರತಿಮೆ ಸ್ಥಾಪನೆಯ ಅನುಮತಿ ನೀಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಅರ್ಜಿದಾರರ ಪರ ಎಂ.ಶಿವಪ್ರಕಾಶ್‌, ನಂದಿ ಗಿರಿಧಾಮದ ಬೆಟ್ಟ (Nandi Hills) ಸೇರಿದಂತೆ ನರಸಿಂಗ ದೇವರ ಬೆಟ್ಟಗಳ ಸಾಲುಗಳು ಈ ಭಾಗದ ಜಲ ಮೂಲಗಳಾಗಿದೆ. ನರಸಿಂಹ ದೇವರ ವಲಯಕ್ಕೆ ಸೇರಿವೆ. ಈ ಬೆಟ್ಟಗಳ ಸಾಲಿನಲ್ಲಿ ಔಷಧ ಸಸ್ಯಗಳು ದಟ್ಟವಾಗಿವೆ. ಸಾಲು ಬೆಟ್ಟಗಳ ಮಧ್ಯಭಾಗದಲ್ಲಿ ಇಶಾ ಪ್ರತಿಷ್ಠಾನಕ್ಕೆ ಅರಣ್ಯ ಸೇರಿ ನಾನಾ ಕಾಯ್ದೆಗಳನ್ನು ಉಲ್ಲಂಘಿಸಿ ವಾಣಿಜ್ಯ ಉದೇಶಕ್ಕಾಗಿ ಸರಕಾರಿ ಭೂಮಿ ಮಂಜೂರು ಮಾಡಲಾಗಿದೆ ಎಂದು ವಾದಿಸಿದ್ದರು. ಈ ಹಿಂದಿನ ವಿಚಾರಣೆಯ ವೇಳೆ ಯಥಾಸ್ಥಿತಿ ಕಾಪಾಡುವಂತೆ ಸೂಚಿಸಿ ಮಧ್ಯಂತರ ಆದೇಶ ಪ್ರಕಟಿಸಿತ್ತು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029269 0 0 0
<![CDATA[ಹೊಟ್ಟೆಯಲ್ಲಿದ್ದ ಮಗು ಅಂಗವೈಕಲ್ಯತೆ ಬಗ್ಗೆ ಪೋಷಕರಿಗೆ ಮಾಹಿತಿ ನೀಡದ ವೈದ್ಯೆ - 11.10 ಲಕ್ಷ ದಂಡ]]> https://publictv.in/dharwad-doctor-did-not-inform-parents-about-disability-of-unborn-child-11-5-lakh-fine/ Thu, 09 Feb 2023 12:19:41 +0000 https://publictv.in/?p=1029285 ಧಾರವಾಡ: ವೈದ್ಯೋ ನಾರಾಯಣ ಹರಿ ಎನ್ನುವ ಮಾತಿದೆ. ವೈದ್ಯರು ಎಂದರೆ ದೇವರು ಎಂದು ನಂಬಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ಮಾತಿಗೆ ಅನೇಕ ವೈದ್ಯರು (Doctor) ಅಪಚಾರವೆಸಗುವಂತಹ ಕೃತ್ಯ ನಡೆಸುತ್ತಿರುವುದು ಬೆಳಕಿಗೆ ಬರುತ್ತಿವೆ. ಇದೀಗ ಧಾರವಾಡದ (Dharwad) ವೈದ್ಯೆಯೊಬ್ಬರು ಇಂತಹುದೇ ಕೆಲಸ ಮಾಡಿದ್ದು, ಅವರಿಗೆ ನ್ಯಾಯಾಲಯ 11.10 ಲಕ್ಷ ರೂ. ದಂಡ ವಿಧಿಸಿದೆ.

ಧಾರವಾಡದ ಬಾವಿಕಟ್ಟಿ ಪ್ಲಾಟ್ ಬಡಾವಣೆ ನಿವಾಸಿಯಾಗಿರುವ ಪರಶುರಾಮ ಘಾಟಗೆ ಅವರು ತಮ್ಮ ಪತ್ನಿ ಪ್ರೀತಿ ಗರ್ಭವತಿಯಾದಾಗ (Pregnant), 3 ರಿಂದ 9 ತಿಂಗಳಿನವರೆಗೆ ಧಾರವಾಡದ ಮಾಳಮಡ್ಡಿ ಬಡಾವಣೆಯಲ್ಲಿರುವ ಪ್ರಶಾಂತ ನರ್ಸಿಂಗ್ ಹೋಮ್‌ನ ಡಾ. ಸೌಭಾಗ್ಯ ಕುಲಕರ್ಣಿ ಅವರಿಗೆ ತೋರಿಸಿದ್ದರು. ಒಟ್ಟು 5 ಬಾರಿ ಸ್ಕ್ಯಾನ್ ಮಾಡಿದ್ದರೂ ಗರ್ಭದಲ್ಲಿನ ಮಗುವಿನ (Baby) ಬೆಳವಣಿಗೆ ಚೆನ್ನಾಗಿದೆ ಎಂದು ವೈದ್ಯೆ ಹೇಳಿದ್ದರು. ಹೆರಿಗೆ ನೋವು ಆರಂಭವಾಗಿ, ಆಸ್ಪತ್ರೆಗೆ ಹೋದಾಗ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲು ಡಾ. ಸೌಭಾಗ್ಯ ಕುಲಕರ್ಣಿ ಸಲಹೆ ನೀಡಿದ್ದರು. ಆದರೆ ಹಣಕಾಸಿನ ತೊಂದರೆಯಿಂದಾಗಿ ಪರಶುರಾಮ ತಮ್ಮ ಪತ್ನಿಯನ್ನು ಧಾರವಾಡದ ಎಸ್‌ಡಿಎಮ್ ಆಸ್ಪತ್ರೆಗೆ ಕರೆದೊಯ್ದಿದ್ದರು.

husband forced a woman to eat human bones to get pregnant

2019ರ ಜನವರಿ 31 ರಂದು ಪ್ರೀತಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ ಮಗುವನ್ನು ನೋಡಿದ ತಂದೆ-ತಾಯಿಗೆ ಆಘಾತ ಆಗಿತ್ತು. ಏಕೆಂದರೆ ಮಗುವಿನ ಎರಡೂ ಕಾಲುಗಳು ಅಂಗವಿಕಲತೆಯಿಂದ (Disability) ಕೂಡಿದ್ದವು. ಇದನ್ನು ನೋಡಿದ ಪೋಷಕರಿಗೆ ದಿಕ್ಕು ಕಾಣದಂತೆ ಆಗಿತ್ತು. ಬಳಿಕ ದಂಪತಿ ವೈದ್ಯೆ ಸೌಭಾಗ್ಯ ಕುಲಕರ್ಣಿ ಬಳಿ ಹೋಗಿ ಚರ್ಚೆ ಮಾಡಿದ್ದಾರೆ. ಆದರೆ ವೈದ್ಯೆ ತಮ್ಮ ತಪ್ಪೇ ಇಲ್ಲ ಎಂದಿದ್ದರು.

ಬಳಿಕ ಮಗುವಿನ ಪೋಷಕರು ಧಾರವಾಡ ಜಿಲ್ಲಾ ವ್ಯಾಜ್ಯಗಳ ಗ್ರಾಹಕರ ನ್ಯಾಯಾಲದ ಮೊರೆ ಹೋಗಿದ್ದರು. ಇದರಲ್ಲಿ ವೈದ್ಯರ ತಪ್ಪಾಗಿದೆ ಎಂದು ಮನಗಂಡು ಡಾ. ಸೌಭಾಗ್ಯ ಕುಲಕರ್ಣಿ ಅವರಿಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗ 11.10 ಲಕ್ಷ ರೂ. ದಂಡ ವಿಧಿಸಿದೆ.

ಸರ್ವೋಚ್ಚ ನ್ಯಾಯಾಲಯದ ತೀರ್ಪುಗಳ ಪ್ರಕಾರ ಹಾಗೂ ಅಲ್ಟ್ರಾಸೌಂಡ್ ಸ್ಕ್ಯಾನ್‌ನ ನಿಯಮಾವಳಿ ಪ್ರಕಾರ ಗರ್ಭಧಾರಣೆಯ 18-20 ವಾರಗಳ ಸ್ಕ್ಯಾನಿಂಗ್‌ನಲ್ಲಿ ಮಗುವಿನ ಆರೋಗ್ಯ, ಅದರ ಅಂಗಾಂಗಗಳು ಸರಿಯಾಗಿ ಇವೆಯೋ ಅಥವಾ ಇಲ್ಲವೋ ಅನ್ನುವ ಬಗ್ಗೆ ತಪಾಸಣೆ ಮಾಡಿದಾಗ ವೈದ್ಯರಿಗೆ ಎಲ್ಲಾ ವಿವರಗಳು ಗೊತ್ತಾಗುತ್ತದೆ. ಆದರೆ ಡಾ. ಸೌಭಾಗ್ಯ ಈ ಎಲ್ಲಾ ವಿಚಾರ ತಿಳಿದಿದ್ದರೂ ದಂಪತಿಗೆ ತಿಳಿಸಿರಲಿಲ್ಲ. ವೈದ್ಯಕೀಯ ನಿರ್ಲಕ್ಷ್ಯ ತೋರಿದ್ದರಿಂದ ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಇದರಲ್ಲಿ ಕಂಡು ಬಂದಿದೆ. ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗ, ವೈದ್ಯೆಗೆ 11.10 ಲಕ್ಷ ರೂ. ಪರಿಹಾರವನ್ನು ಒಂದು ತಿಂಗಳೊಳಗಾಗಿ ದೂರುದಾರರಿಗೆ ನೀಡುವಂತೆ ಆದೇಶಿಸಿದೆ. ಈ ಪರಿಹಾರ ನೀಡದಿದ್ದಲ್ಲಿ ಮೊತ್ತದ ಮೇಲೆ ಶೇ.8 ರಷ್ಟು ಬಡ್ಡಿ ಕೊಡುವಂತೆ ತಜ್ಞ ವೈದ್ಯರಿಗೆ ಆಯೋಗ ಆದೇಶಿಸಿದೆ. ಇದನ್ನೂ ಓದಿ: ಆದಿಯೋಗಿ ಪ್ರತಿಮೆ ವಿವಾದ – ಪಿಐಎಲ್‌ ವಜಾ, ಇಶಾ ಫೌಂಡೇಷನ್‌ಗೆ ಬಿಗ್‌ ರಿಲೀಫ್‌

ಈ ಬಗ್ಗೆ ವೈದ್ಯೆ ಡಾ. ಸೌಭಾಗ್ಯ ಕುಲಕರ್ಣಿ ಅವರನ್ನು ಕೇಳಿದರೆ, ಇದರಲ್ಲಿ ನನ್ನದೇನೂ ತಪ್ಪಿಲ್ಲ. ಕೆಲವೊಮ್ಮೆ ಇಂತಹ ಘಟನೆಗಳು ನಡೆಯುತ್ತವೆ. ಅಪರೂಪದಲ್ಲಿ ಅಪರೂಪದ ಪ್ರಕರಣವಿದು ಎಂದು ಹೇಳಿದ್ದಾರೆ. ದಂಡದ ಮೊತ್ತದಲ್ಲಿ 8 ಲಕ್ಷ ರೂ. ಯನ್ನು ಮಗುವಿನ ಹೆಸರಿನಲ್ಲಿ, ಆಕೆ ವಯಸ್ಕಳಾಗುವವರೆಗೆ ತಂದೆ-ತಾಯಿ ಇಚ್ಚಿಸುವ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಠೇವಣಿಯಾಗಿಡಲು ಮತ್ತು ಪರಿಹಾರದ ಪೂರ್ತಿ ಹಣವನ್ನು ಅಂಗವಿಕಲ ಹೆಣ್ಣು ಮಗುವಿನ ಭವಿಷ್ಯಕ್ಕಾಗಿ ಖರ್ಚು ಮಾಡಲು ಆಯೋಗ ತಿಳಿಸಿದೆ. ಇಂತಹದ್ದೊಂದು ತೀರ್ಪು ನೀಡುವ ಮೂಲಕ ಆಯೋಗ ನಿರ್ಲಕ್ಷ್ಯ ತೋರುವ ವೈದ್ಯರಿಗೆ ಎಚ್ಚರಿಕೆಯನ್ನು ನೀಡಿದಂತಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ 5 ಹೊಸ ಟ್ರಾಫಿಕ್ ಪೊಲೀಸ್ ಠಾಣೆ: ಬೊಮ್ಮಾಯಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029285 0 0 0
<![CDATA[ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟ - ಪಬ್ಲಿಕ್‌ ಟಿವಿಗೆ 5 ಪ್ರಶಸ್ತಿಗಳ ಗರಿ]]> https://publictv.in/karnataka-media-academy-awards-announced/ Thu, 09 Feb 2023 12:28:40 +0000 https://publictv.in/?p=1029288 ಬೆಂಗಳೂರು: ಮಾಧ್ಯಮ ಕ್ಷೇತ್ರದಲ್ಲಿ ವಿಶೇಷ ಸಾಧನೆ ಪರಿಗಣಿಸಿ ಕರ್ನಾಟಕ ಮಾಧ್ಯಮ ಅಕಾಡೆಮಿ (Karnataka Media Academy) ಪ್ರಶಸ್ತಿ ಪ್ರಕಟವಾಗಿದೆ. ಪಬ್ಲಿಕ್‌ ಟಿವಿಯ ಐವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪಬ್ಲಿಕ್‌ ಟಿವಿ ಸಂಪಾದಕರಾದ ಸಿ.ದಿವಾಕರ್‌, ಕಾರ್ಯನಿರ್ವಾಹಕ ಸಂಪಾದಕರಾದ ವಿ.ಆನಂದ್‌, ಮೈಸೂರು ಜಿಲ್ಲಾ ವರದಿಗಾರ ಕೆ.ಪಿ.ನಾಗರಾಜ್‌, ಬೆಳಗಾವಿ ಜಿಲ್ಲಾ ವರದಿಗಾರ ದಿಲೀಪ್‌ ಕುರಂದವಾಡೆ ಅವರು ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಆದಿಯೋಗಿ ಪ್ರತಿಮೆ ವಿವಾದ – ಪಿಐಎಲ್‌ ವಜಾ, ಇಶಾ ಫೌಂಡೇಷನ್‌ಗೆ ಬಿಗ್‌ ರಿಲೀಫ್‌

ಅತ್ಯುತ್ತಮ ಸಿನಿಮಾ ಪತ್ರಕರ್ತರಿಗೆ ನೀಡುವ ʼಅರಗಿಣಿ ಪ್ರಶಸ್ತಿʼಗೆ ಪಬ್ಲಿಕ್‌ ಟಿವಿಯ ಡಿಜಿಟಲ್‌ ಸಿನಿಮಾ ವಿಭಾಗದ ಶರಣು ಹುಲ್ಲೂರು ಅವರು ಭಾಜನರಾಗಿದ್ದಾರೆ.

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಕೆ. ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸರ್ವ ಸದಸ್ಯರ ಸಭೆಯಲ್ಲಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ 5 ಹೊಸ ಟ್ರಾಫಿಕ್ ಪೊಲೀಸ್ ಠಾಣೆ: ಬೊಮ್ಮಾಯಿ

ನಾಲ್ಕು ವರ್ಷಗಳ ಸಾಲಿನ (2019, 2020, 2021, 2022ನೇ ಸಾಲು) ನಾಡಿನ ವಿವಿಧ ಪತ್ರಕರ್ತರನ್ನು ʼಮಾಧ್ಯಮ ವಾರ್ಷಿಕ ಪ್ರಶಸ್ತಿʼ ಮತ್ತು ʼದತ್ತಿ ಪ್ರಶಸ್ತಿʼಗೆ ಆಯ್ಕೆ ಮಾಡಲಾಗಿದೆ.

ಜೀವಮಾನ ಸಾಧನೆ ವಿಶೇಷ ಪ್ರಶಸ್ತಿಗೆ 50,000 ರೂ. ನಗದು, ವಾರ್ಷಿಕ ಪ್ರಶಸ್ತಿ ಪುರಸ್ಕೃತರಿಗೆ ತಲಾ 25,000 ರೂ. ನಗದು ಹಾಗೂ ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಲಾಗುವುದು. ನಾಲ್ಕು ವರ್ಷಗಳು ಸೇರಿ 124 ಮಂದಿ ಪತ್ರಕರ್ತರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಹಾಗೆಯೇ ಒಟ್ಟು 21 ಮಂದಿ ಪತ್ರಕರ್ತರು ʼದತ್ತಿ ಪ್ರಶಸ್ತಿʼಗೆ ಆಯ್ಕೆಯಾಗಿದ್ದಾರೆ.

ನಾಲ್ಕು ವರ್ಷಗಳ ದತ್ತಿ ಪ್ರಶಸ್ತಿಗಳು: ಆಂದೋಲನ ಸಂಸ್ಥೆಯವರು ಸ್ಥಾಪನೆ ಮಾಡಿರುವ ಅತ್ಯುತ್ತಮ ಜಿಲ್ಲಾ ಪತ್ರಿಕೆಗೆ ನೀಡುವ ʼಆಂದೋಲನ ಪ್ರಶಸ್ತಿʼ, ಅಭಿಮಾನಿ ಸಂಸ್ಥೆಯವರು ಸ್ಥಾಪನೆ ಮಾಡಿರುವ ʼಅಭಿಮಾನಿʼ ಮತ್ತು ʼಅರಗಿಣಿʼ ಪ್ರಶಸ್ತಿಗಳು, ಮೈಸೂರು ದಿಗಂತ ಪತ್ರಿಕೆ ಸ್ಥಾಪಿಸಿರುವ ʼಮೈಸೂರು ದಿಗಂತʼ ಪ್ರಶಸ್ತಿ ಹಾಗೂ ಪತ್ರಕರ್ತ ಕೆ.ಶಿವಕುಮಾರ್‌ ಸ್ಥಾಪಿಸಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ʼಮೂಕನಾಯಕ ಪ್ರಶಸ್ತಿʼಗೂ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಗಳ ಮೊತ್ತ ತಲಾ 10,000 ರೂ. ನಗದು ಬಹುಮಾನ ಒಳಗೊಂಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಸಚಿವರು ಪ್ರಶಸ್ತಿ ಪುರಸ್ಕೃತರಿಗೆ ಸಮಾರಂಭದಲ್ಲಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029288 0 0 0
<![CDATA[ಆಪರೇಷನ್ ನ್ಯೂ ಫೇಸ್, ಕರಾವಳಿ ಫೋಕಸ್ - ಏನಿದು ಶಾ ತಂತ್ರ?]]> https://publictv.in/operation-new-face-coastal-karnataka-focus-what-is-amit-shahs-strategy/ Thu, 09 Feb 2023 13:31:57 +0000 https://publictv.in/?p=1029293 ಬೆಂಗಳೂರು: ಅಮಿತ್ ಶಾ (Amit Shah) ಆಗಮನಕ್ಕೂ ಮುನ್ನವೇ ಕರಾವಳಿ ಪಿಚ್ ರಿಪೋರ್ಟ್ ಹೈಕಮಾಂಡ್‌ಗೆ ತಲುಪಿದೆ. ಕಳೆದ ಸಲ 19 ಸೀಟ್‌ಗಳಲ್ಲಿ 3 ಸೀಟ್ ಮಾತ್ರ ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿದ್ದ ಬಿಜೆಪಿ ಈಗಲೂ ಅದೇ ಮುನ್ನಡೆಗೆ ಕಸರತ್ತು ನಡೆಸಿದೆ. ಆದರೆ ಈ ಸಲ ಕೆಲ ಕ್ಷೇತ್ರಗಳಲ್ಲಿ ಆಡಳಿತ ವಿರೋಧಿ ಅಲೆ ಇದ್ದರೆ ಹೊಸ ಮುಖಗಳಿಗೆ ಆದ್ಯತೆ ಕೊಡಿ ಎಂಬ ವರದಿ ಕೂಡಾ ಹೈಕಮಾಂಡ್‌ಗೆ ರವಾನೆ ಆಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಕಳೆದ ಸಲ ಹೊಸ ಮುಖಗಳಲ್ಲಿ ಕಮಲ ಅರಳಿತ್ತು. ಸಿದ್ದರಾಮಯ್ಯ ಕಾಲದಲ್ಲಿ ಹಿಂದೂಗಳ ಹೆಚ್ಚು ಹತ್ಯೆ ಎಂಬ ಬಿಜೆಪಿ (BJP) ಅಸ್ತ್ರ ಸಕ್ಸಸ್ ಆಗಿತ್ತು. 2018ರ ಚುನಾವಣೆ ಉದ್ದಕ್ಕೂ ಪರೇಶ್ ಮೇಸ್ತಾ ಸೇರಿದಂತೆ ಹಲವು ಪ್ರಕರಣಗಳನ್ನು ಬಿಜೆಪಿ ಪ್ರಸ್ತಾಪಿಸಿತ್ತು. ಆದರೆ ಈಗ ಬಿಜೆಪಿ ಸರ್ಕಾರವೇ ಇರುವುದರಿಂದ ಹಿಂದುತ್ವ ಅಸ್ತ್ರ ಪ್ರಯೋಗ ಎಷ್ಟರಮಟ್ಟಿಗೆ ಗೆಲುವು ತಂದುಕೊಡುತ್ತದೆ ಎಂಬ ಚರ್ಚೆಗಳು ಶುರುವಾಗಿದೆ.

ಫೆಬ್ರವರಿ 11ರಂದು ಅಮಿತ್ ಶಾ ಅವರ ಕರಾವಳಿ ಭಾಗದಲ್ಲಿ (Coastal Area) ಸಂಚಾರ, ಸಂಘಟನಾ ಸಭೆ ಆಯೋಜಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಕರಾವಳಿ ಜಿಲ್ಲೆಗಳ ಬಗ್ಗೆ ಬಿಜೆಪಿ ಹೆಚ್ಚು ಗಮನ ಕೊಡುತ್ತಿದೆ ಎನ್ನಲಾಗಿದೆ. ಈಗಾಗಲೇ 3 ಜಿಲ್ಲೆಗಳ 19 ಕ್ಷೇತ್ರಗಳ ಬಗ್ಗೆ ಅಮಿತ್ ಶಾಗೆ ಪಿಚ್ ರಿಪೋರ್ಟ್ ತಲುಪಿದೆ ಎಂಬುದು ಬಿಜೆಪಿ ಮೂಲಗಳ ಮಾಹಿತಿ. ಇದನ್ನೂ ಓದಿ: ಕಲಬುರಗಿ ಕ್ಷೇತ್ರದ ಅಭಿವೃದ್ಧಿ ಉದಾಹರಿಸಿ ಖರ್ಗೆಗೆ ಮೋದಿ ತಿರುಗೇಟು

ಕಳೆದ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಸ್ಥಾನಗಳಲ್ಲಿ 7 ಸ್ಥಾನವನ್ನು ಬಿಜೆಪಿ ಹಾಗೂ 1 ಸ್ಥಾನವನ್ನು ಕಾಂಗ್ರೆಸ್ ಗೆದ್ದಿತ್ತು. ಉಡುಪಿ ಜಿಲ್ಲೆಯಲ್ಲಿ 5ಕ್ಕೆ 5 ಸ್ಥಾನಗಳನ್ನೂ ಬಿಜೆಪಿ ತನ್ನ ಬುಟ್ಟಿಗೆ ಹಾಕಿಕೊಂಡಿತ್ತು. ಉತ್ತರಕನ್ನಡ ಜಿಲ್ಲೆಯಲ್ಲಿ 6 ಸ್ಥಾನಗಳಲ್ಲಿ 4 ಬಿಜೆಪಿ, 2 ಕಾಂಗ್ರೆಸ್ ಗೆದ್ದುಕೊಂಡಿತ್ತು. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೆದ್ದಿದ್ದ 7 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಹೊಸ ಮುಖಗಳೇ ಇದ್ದವು. ಈಗಲೂ ಗೆದ್ದ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಬಿಜೆಪಿ ಹೈಕಮಾಂಡ್‌ನಿಂದ ನಾನಾ ತಂತ್ರಗಳು ನಡೆಯುತ್ತಿವೆ.

ಹಾಲಿ ಶಾಸಕರ ಕ್ಷೇತ್ರಗಳಲ್ಲಿ ಆಡಳಿತ ವಿರೋಧಿ ಅಲೆ ಇದ್ದರೆ ಹೊಸ ಮುಖ ಹುಡುಕಾಟಕ್ಕೂ ಹೈಕಮಾಂಡ್ ಸಂದೇಶ ರವಾನಿಸಿರುವ ಬಗ್ಗೆ ಬಿಜೆಪಿಯಲ್ಲಿ ಬಿಸಿಬಿಸಿ ಚರ್ಚೆ ಆಗುತ್ತಿದೆ. ಹಾಗಾದರೆ ಕರಾವಳಿಯಲ್ಲಿ ಬಿಜೆಪಿ 2018ರ ಹವಾ ಉಳಿಸಿಕೊಳ್ಳುತ್ತಾ? ಈ ಸಲ ಚಾಣಕ್ಯರ ಪ್ರಯೋಗ ಕುತೂಹಲ ಏನು ಎಂಬುದಕ್ಕೆ ಕಾಲವೇ ಉತ್ತರಿಸಬೇಕಿದೆ. ಇದನ್ನೂ ಓದಿ: ಬಿಎಸ್‌ವೈಗೆ ಬಹುಪರಾಕ್, ವಿಜಯೇಂದ್ರಗೆ ಸಮಾವೇಶಗಳ ಹೊಣೆ – ಬಿಜೆಪಿ ಎಚ್ಚರಿಕೆ ನಡೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029293 0 0 0
<![CDATA[ದಳಪತಿ ವಿಜಯ್ ಜೊತೆಗಿನ `ಲಿಯೋ' ಸಿನಿಮಾದಿಂದ ತ್ರಿಷಾ ಔಟ್]]> https://publictv.in/has-trisha-walked-out-of-thalapathy-vijay-lokesh-kanagarajs-leo-film/ Thu, 09 Feb 2023 13:10:18 +0000 https://publictv.in/?p=1029297 ಳಪತಿ ವಿಜಯ್ (Thalapathy Vijay) ಮತ್ತು ತ್ರಿಷಾ (Thrisha) ಜೋಡಿ ಮತ್ತೆ ಒಟ್ಟಿಗೆ ನಟಿಸುತ್ತಾರೆ ಎಂಬ ಸುದ್ದಿ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದರು. ವಿಜಯ್ ನಟನೆಯ `ಲಿಯೋ' (Leo) ಸಿನಿಮಾದಿಂದ ನಟಿ ತ್ರಿಷಾ (Thrisha) ಹೊರಬಂದಿದ್ದಾರೆ ಎಂಬ ಸುದ್ದಿ ಈಗ ಹರಿದಾಡುತ್ತಿದೆ.

ಕಾಲಿವುಡ್‌ನ (Kollywood) ಬೆಸ್ಟ್ ಜೋಡಿ (Pair) ಎನಿಸಿಕೊಂಡಿರುವ ವಿಜಯ್ ಮತ್ತು ತ್ರಿಷಾ ಈ ಹಿಂದೆ ಗಿಲ್ಲಿ, ಕುರುವಿ, ಸೇರಿದಂತೆ ಹಲವು ಸಿನಿಮಾಗಳಲ್ಲಿ ಜೋಡಿಯಾಗಿ ನಟಿಸಿದ್ದರು. ಇತ್ತೀಚಿಗೆ ವಿಜಯ್‌ ನಟನೆಯ `ದಳಪತಿ 67' ಚಿತ್ರಕ್ಕೆ ತ್ರಿಷಾ ಓಕೆ ಎಂದಿದ್ದರು. ಹೀಗಿರುವಾಗ ಸದ್ಯ ಈ ಚಿತ್ರದಿಂದ ಬಹುಭಾಷಾ ನಟಿ ತ್ರಿಷಾ (Actress Thrisha) ಗುಡ್ ಬೈ ಹೇಳಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಕ್ರಶ್ ಮದುವೆ ಆಗಿದ್ದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಬೇಸರ ಹೊರಹಾಕಿದ ಸುದೀಪ್ ಪುತ್ರಿ

 
View this post on Instagram
 

A post shared by Trish (@trishakrishnan)

ನಿರ್ದೇಶಕ ಲೋಕೇಶ್ ಕನಗರಾಜ್ (Lokesh Kangaraj) ಅವರು ಈ ಸಿನಿಮಾಗೆ ನಿರ್ದೇಶನ ಮಾಡ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಸಿನಿಮಾದ ಮುಹೂರ್ತ ಕೂಡನೆರವೇರಿದೆ. ಈ ಚಿತ್ರದ ಶೂಟಿಂಗ್ ಸಲುವಾಗಿ ಕಾಶ್ಮೀರಕ್ಕೆ ತೆರಳಿದಾಗಲೂ ವಿಜಯ್- ತ್ರಿಷಾ ಜೊತೆಯಲ್ಲೇ ಇದ್ದರು. ಆದರೆ ಈಗ ತ್ರಿಷಾ ಅವರು ಏಕಾಏಕಿ ವಾಪಸ್ ಬಂದಿರುವುದೇಕೆ ಎಂದು ಫ್ಯಾನ್ಸ್ ಪ್ರಶ್ನೆ ಮಾಡ್ತಿದ್ದಾರೆ.

`ಲಿಯೋ' ಸಿನಿಮಾ (Lio Film) ಟೀಮ್ ಜೊತೆ ಭಿನ್ನಾಭಿಪ್ರಾಯ ಮೂಡಿದ್ದರಿಂದ ತ್ರಿಷಾ ಅವರು ಕಾಶ್ಮೀರದಿಂದ ವಾಪಸ್ ಬಂದರು ಎಂದು ಸುದ್ದಿ ಹಬ್ಬಿಸಲಾಗಿದೆ. ಆದರೆ ಅದರ ಅಸಲಿ ಕಾರಣ ಬೇರೆಯೇ ಇದೆ. ಕಾಶ್ಮೀರದಲ್ಲಿ ಈಗ ಸಿಕ್ಕಾಪಟ್ಟೆ ಚಳಿ ಇದೆ. ಅದು ತ್ರಿಷಾ ಅವರ ಆರೋಗ್ಯಕ್ಕೆ ಹೊಂದಿಕೆ ಆಗುತ್ತಿಲ್ಲ. ಅವರ ಪಾಲಿನ ದೃಶ್ಯಗಳ ಶೂಟಿಂಗ್‌ನಲ್ಲಿ ಭಾಗವಹಿಸಿದ ನಂತರ ಕಾಶ್ಮೀರದಲ್ಲಿಯೇ ಉಳಿದುಕೊಳ್ಳುವ ಬದಲು, ಅವರು ದೆಹಲಿಗೆ ಬಂದು ತಂಗಿದ್ದಾರೆ. ಮತ್ತೆ ಅಗತ್ಯವಿದ್ದಾಗ ಅವರು ಕಾಶ್ಮೀರಕ್ಕೆ ತೆರಳಿದ್ದಾರೆ ಎಂದು ಅವರ ಆಪ್ತ ಮೂಲಗಳು ಹೇಳಿವೆ.

ಅಷ್ಟಕ್ಕೂ ಈ ಸುದ್ದಿ ನಿಜಾನಾ ಅಥವಾ ವದಂತಿನಾ ಎಂಬುದನ್ನ ಚಿತ್ರತಂಡ ತಿಳಿಸುವವರೆಗೂ ಕಾದುನೋಡಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029297 0 0 0
<![CDATA[ಖ್ಯಾತ ಕ್ರಿಕೆಟರ್ ಬಗ್ಗೆ ಸಿನಿಮಾ ಮಾಡಲು ಮುಂದಾದ ನಿರ್ದೇಶಕ ರಾಜ್‌ಕುಮಾರ್ ಹಿರಾನಿ]]> https://publictv.in/rajkumar-hirani-make-biopic-indian-cricket-legend-lala-amarnath-reports/ Thu, 09 Feb 2023 13:56:30 +0000 https://publictv.in/?p=1029315 ಬಾಲಿವುಡ್ (Bollywood) ನಿರ್ದೇಶಕ ರಾಜ್‌ಕುಮಾರ್ ಹಿರಾನಿ (Director Rajkumar Hirani) ಅವರು ಮತ್ತೊಮ್ಮೆ ಸಾಧಕನ ಬದುಕನ್ನ ತೆರೆಮೇಲೆ ತರಲು ರೆಡಿಯಾಗಿದ್ದಾರೆ. ಖ್ಯಾತ ಕ್ರಿಕೆಟಿಗನ ಬಯೋಪಿಕ್ (Biopic) ಮಾಡಲು ಸ್ಟಾರ್ ನಿರ್ದೇಶಕ ರಾಜ್‌ಕುಮಾರ್ ಹಿರಾನಿ ಮುಂದಾಗಿದ್ದಾರೆ.

ಹಿಂದಿ ಸಿನಿಮಾ ರಂಗದ ಸಕ್ಸಸ್‌ಫುಲ್ ನಿರ್ದೇಶಕ ರಾಜ್‌ಕುಮಾರ್ ಹಿರಾನಿ ಅವರು ಈ ಹಿಂದೆ 3 ಈಡಿಯಟ್ಸ್, ಪಿಕೆ, ಸಂಜು (Snaju) ಹೀಗೆ ಸಿನಿಮಾ ನಿರ್ದೇಶನ ಮಾಡಿ ಸೇ ಎನಿಸಿಕೊಂಡಿದ್ದಾರೆ. ಸದ್ಯ `ಪಠಾಣ್' ಸ್ಟಾರ್ ಶಾರುಖ್ ಖಾನ್ ಜೊತೆ ಡಂಕಿ ಚಿತ್ರದಲ್ಲಿ ನಿರ್ದೇಶಕ ಬ್ಯುಸಿಯಾಗಿದ್ದಾರೆ. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

ಈ ಹಿಂದೆ ಸಂಜಯ್ ದತ್ (Sanjay Dutt) ಅವರ ಸಂಜು ಬಯೋಪಿಕ್ (Biopic) ಮಾಡಿ ಖ್ಯಾತಿ ಪಡೆದಿದ್ದರು. ಸಿನಿಮಾ ಸೂಪರ್ ಹಿಟ್ ಆಗಿತ್ತು. ಈಗ ಮತ್ತೆ ಇಂತಹದ್ದೇ ಪ್ರಯತ್ನಕ್ಕೆ ಹಿರಾನಿ ಮುಂದಾಗಿದ್ದಾರೆ. ಖ್ಯಾತ ಕ್ರಿಕೆಟರ್ (Cricketer) ಲಾಲಾ ಅಮರನಾಥ್ (Lal Amarnath) ಜೀವನದ ಕುರಿತು ಸಿನಿಮಾ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಭಾರತಕ್ಕಾಗಿ 24 ಟೆಸ್ಟ್ ಪಂದ್ಯಗಳನ್ನು ಆಡಿದ ಕೀರ್ತಿ ಲಾಲಾ ಅಮರನಾಥ್ ಅವರಿಗೆ ಸಲ್ಲುತ್ತದೆ. ಮಾಮೂಲಿ ಕ್ರೀಡಾಧಾರಿತ ಸಿನಿಮಾ ರೀತಿಯಲ್ಲಿ ಅವರ ಬದುಕಿನ ಕಥೆಯನ್ನು ಕಟ್ಟಿಕೊಡುವ ಬದಲು ಬೇರೆಯದೇ ಫ್ಲೇವರ್‌ನಲ್ಲಿ ಈ ಸಿನಿಮಾವನ್ನು ನಿರ್ದೇಶಿಸಲು ರಾಜ್‌ಕುಮಾರ್ ಹಿರಾನಿ ಪ್ಲ್ಯಾನ್ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029315 0 0 0
<![CDATA[ನಮಾಜ್‌ ಮಾಡಲು ಮಸೀದಿ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಇದೆ - ಸುಪ್ರೀಂಗೆ ಮುಸ್ಲಿಂ ಬೋರ್ಡ್‌ ಮಾಹಿತಿ]]> https://publictv.in/entry-of-women-into-mosques-for-namaz-permitted-says-muslim-law-board/ Thu, 09 Feb 2023 13:52:48 +0000 https://publictv.in/?p=1029316 ನವದೆಹಲಿ: ನಮಾಜ್ (Namaz) ಮಾಡಲು ಮಸೀದಿಗಳಿಗೆ (Mosque) ಪ್ರವೇಶಿಸಲು ಮಹಿಳೆಯರಿಗೆ (Muslim Women) ಅನುಮತಿ ಇದೆ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (AIMPLB) ಸುಪ್ರೀಂ ಕೋರ್ಟ್‌ಗೆ (Supreme Court) ತಿಳಿಸಿದೆ.

ಮುಸ್ಲಿಂ ಮಹಿಳೆಯರು ಪ್ರಾರ್ಥನೆಗಾಗಿ ಮಸೀದಿಗೆ ಪ್ರವೇಶಿಸಲು ಮುಕ್ತರಾಗಿದ್ದಾರೆ. ಮಸೀದಿಯಲ್ಲಿ ಪ್ರಾರ್ಥನೆಗೆ ಲಭ್ಯವಿರುವಂತಹ ಸೌಲಭ್ಯಗಳನ್ನು ಪಡೆಯುವುದಕ್ಕಾಗಿ ತನ್ನ ಹಕ್ಕನ್ನು ಚಲಾಯಿಸುವುದು ಅವರ ಆಯ್ಕೆಯಾಗಿದೆ ಎಂದು ಮಂಡಳಿ ಹೇಳಿದೆ. ಇದನ್ನೂ ಓದಿ: ಕಲಬುರಗಿ ಕ್ಷೇತ್ರದ ಅಭಿವೃದ್ಧಿ ಉದಾಹರಿಸಿ ಖರ್ಗೆಗೆ ಮೋದಿ ತಿರುಗೇಟು

ಈ ಸಂಬಂಧ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿರುವ ಮುಸ್ಲಿಂ ಮಂಡಳಿ, ಎಐಎಂಪಿಎಲ್‌ಬಿಯು ಯಾವುದೇ ರಾಜ್ಯ ಅಧಿಕಾರಗಳಿಲ್ಲದ ತಜ್ಞರ ಸಂಸ್ಥೆಯಾಗಿದೆ. ಇಸ್ಲಾಮಿಕ್ ತತ್ವಗಳ ಆಧಾರದ ಮೇಲೆ ಸಲಹಾ ಅಭಿಪ್ರಾಯವನ್ನು ಮಾತ್ರ ನೀಡಬಹುದು ಎಂದು ಅಫಿಡವಿಟ್ ತಿಳಿಸಿದೆ.

ಧಾರ್ಮಿಕ ಗ್ರಂಥಗಳು, ಸಿದ್ಧಾಂತಗಳು ಮತ್ತು ಇಸ್ಲಾಂನ ಅನುಯಾಯಿಗಳ ಧಾರ್ಮಿಕ ನಂಬಿಕೆಗಳನ್ನು ಪರಿಗಣಿಸಿ, ಮಹಿಳೆಯರು ಮಸೀದಿಗಳಲ್ಲಿ ನಮಾಜ್ ಮಾಡಲು ಅನುಮತಿಸಲಾಗಿದೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಮತಗಳಿಗೆ ಮಾತ್ರ ಸೀಮಿತವಾಗಿದ್ದೇವೆ, ನಮಗೂ ಅವಕಾಶ ಕೊಡಿ – BJPಗೆ ಒಬಿಸಿ ನಾಯಕರ ಮನವಿ

ಫರ್ಹಾ ಅನ್ವರ್ ಹುಸೇನ್ ಶೇಖ್ ಎಂಬಾತ 2020 ರಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಭಾರತದಲ್ಲಿ ಮಸೀದಿಗಳಿಗೆ ಮುಸ್ಲಿಂ ಮಹಿಳೆಯರ ಪ್ರವೇಶ ನಿಷೇಧಿಸುವ ಆಪಾದಿತ ಆಚರಣೆಗಳು ಕಾನೂನುಬಾಹಿರ ಮತ್ತು ಅಸಂವಿಧಾನಿಕ ಎಂಬ ನಿರ್ದೇಶನ ನೀಡುವಂತೆ ಕೋರಿದ್ದಾರೆ. ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್‌ ಈ ವಿಚಾರಣೆ ನಡೆಸುವ ಸಾಧ್ಯತೆ ಇದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029316 0 0 0
<![CDATA[ಟ್ರಕ್ ಹೊಡೆತಕ್ಕೆ ಆಟೋ ರಿಕ್ಷಾ ನಜ್ಜುಗುಜ್ಜು - 7 ವಿದ್ಯಾರ್ಥಿಗಳ ದುರ್ಮರಣ]]> https://publictv.in/auto-rickshaw-crushed-by-truck-7-students-died-at-chhattisgarh/ Thu, 09 Feb 2023 14:12:51 +0000 https://publictv.in/?p=1029322 ರಾಯ್ಪುರ: ಶಾಲಾ ವಿದ್ಯಾರ್ಥಿಗಳನ್ನು (Students) ಹೊತ್ತೊಯ್ಯುತ್ತಿದ್ದ ಆಟೋ ರಿಕ್ಷಾಗೆ (Auto Rickshaw) ಟ್ರಕ್ (Truck) ಒಂದು ಡಿಕ್ಕಿ ಹೊಡೆದ ಪರಿಣಾಮ 7 ವಿದ್ಯಾರ್ಥಿಗಳು ದುರ್ಮರಣ ಹೊಂದಿರುವ ಘಟನೆ ಛತ್ತೀಸ್‌ಗಢದಲ್ಲಿ (Chhattisgarh) ನಡೆದಿದೆ.

ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯ ಕೋರೆರ್ ಚಿಲ್ಹತಿ ಚೌಕ್‌ನಲ್ಲಿ ಭೀಕರ ಅಪಘಾತ (Accident) ನಡೆದಿದೆ. ಗುರುವಾರ ಮಧ್ಯಾಹ್ನ ಆಟೋ ಚಾಲಕನೊಬ್ಬ 8 ಮಕ್ಕಳನ್ನು ತಮ್ಮ ಮನೆಗೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭ ಅಪಘಾತ ನಡೆದಿದೆ. ಟ್ರಕ್ ಹೊಡೆತಕ್ಕೆ ಆಟೋ ರಿಕ್ಷಾ ನಜ್ಜುಗುಜ್ಜಾಗಿದೆ. ಇದನ್ನೂ ಓದಿ: ನಮಾಜ್‌ ಮಾಡಲು ಮಸೀದಿ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಇದೆ – ಸುಪ್ರೀಂಗೆ ಮುಸ್ಲಿಂ ಬೋರ್ಡ್‌ ಮಾಹಿತಿ

ಘಟನೆ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆಗಾಗಲೇ 5 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಳಿಕ ಮೂವರು ಮಕ್ಕಳು ಹಾಗೂ ಆಟೋ ಚಾಲಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಆಟೋ ಚಾಲಕ ಹಾಗೂ ಇನ್ನೊಬ್ಬ ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಆತನನ್ನು ಹಿಡಿಯಲು ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಘಟನೆ ಬಗ್ಗೆ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಸಂತಾಪ ಸೂಚಿಸಿದ್ದಾರೆ. ಮಕ್ಕಳನ್ನು ಕಳೆದುಕೊಂಡಿರುವ ಕುಟುಂಬಳಿಗೆ ಎಲ್ಲಾ ರೀತಿಯ ಸಹಾಯವನ್ನು ಮಾಡಲು ಇಲಾಖೆಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಹೊಟ್ಟೆಯಲ್ಲಿದ್ದ ಮಗು ಅಂಗವೈಕಲ್ಯತೆ ಬಗ್ಗೆ ಪೋಷಕರಿಗೆ ಮಾಹಿತಿ ನೀಡದ ವೈದ್ಯೆ – 11.10 ಲಕ್ಷ ದಂಡ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029322 0 0 0
<![CDATA[ನಟಿ ರಿಷಿಕಾ ಸಿಂಗ್‌ ಕಾರು ಅಪಘಾತವಾಗಿದ್ದು ಹೇಗೆ?]]> https://publictv.in/actress-rishika-singh-accident-story/ Thu, 09 Feb 2023 14:10:52 +0000 https://publictv.in/?p=1029323

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029323 0 0 0
<![CDATA[ಬಿಕಿನಿ ಅಥ್ಲೀಟ್‌ ಆಗಿದ್ಯಾಕೆ ಚಿತ್ರಾಲ್.?]]> https://publictv.in/%e0%b2%ac%e0%b2%bf%e0%b2%95%e0%b2%bf%e0%b2%a8%e0%b2%bf-%e0%b2%85%e0%b2%a5%e0%b3%8d%e0%b2%b2%e0%b3%80%e0%b2%9f%e0%b3%8d-%e0%b2%86%e0%b2%97%e0%b2%bf%e0%b2%a6%e0%b3%8d%e0%b2%af%e0%b2%be%e0%b2%95/ Thu, 09 Feb 2023 14:13:42 +0000 https://publictv.in/?p=1029328

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029328 0 0 0
<![CDATA[ಜಡೇಜಾ, ಅಶ್ವಿನ್‌ ದಾಳಿಗೆ ಆಸ್ಟ್ರೇಲಿಯಾ ಪಲ್ಟಿ - ಏಕದಿನ ಶೈಲಿಯಲ್ಲಿ ರೋಹಿತ್‌ ಬ್ಯಾಟಿಂಗ್‌]]> https://publictv.in/ind-vs-aus-1st-nagpur-test-day-1-stumps-india-77-1-rohit-sharma-slams-half-century/ Thu, 09 Feb 2023 14:22:15 +0000 https://publictv.in/?p=1029333 ನಾಗ್ಪುರ: ರವೀಂದ್ರ ಜಡೇಜಾ, ಅಶ್ವಿನ್‌ ಬೌಲಿಂಗ್‌ ದಾಳಿಗೆ ಪಲ್ಟಿ ಹೊಡೆದ ಆಸ್ಟ್ರೇಲಿಯಾ (Australia) 177 ರನ್‌ಗಳಿಗೆ ಆಲೌಟ್‌ ಆಗಿದೆ.

ತನ್ನ ಸರದಿ ಆರಂಭಿಸಿದ ಭಾರತ (Team India) ದಿನದ ಅಂತ್ಯಕ್ಕೆ 24 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 77 ರನ್‌ ಗಳಿಸಿದ್ದು 100 ರನ್‌ ಹಿನ್ನಡೆಯಲ್ಲಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ ಆರಂಭದಲ್ಲೇ 2 ರನ್‌ಗಳಿಗೆ 2 ವಿಕೆಟ್‌ ಕಳೆದುಕೊಂಡಿತ್ತು. ಆದರೆ ಸ್ಮಿತ್‌ ಮತ್ತು ಲಾಬುಶೇನ್‌ ಮೂರನೇ ವಿಕೆಟಿಗೆ 82 ರನ್‌ ಜೊತೆಯಾಟವಾಡಿ ಸ್ವಲ್ಪ ಚೇತರಿಕೆ ನೀಡಿದರು. ಈ ಮಧ್ಯೆ ಸ್ಪಿತ್‌ ಔಟಾಗಿದ್ದೇ ತಡ ಆಸ್ಟ್ರೇಲಿಯಾದ ಪತನ ಆರಂಭವಾಯಿತು.

93 ರನ್‌ ಒಳಗಡೆ ಕೊನೆಯ 8 ವಿಕೆಟ್‌ಗಳು ಪತನಗೊಂಡ ಪರಿಣಾಮ ಆಸ್ಟ್ರೇಲಿಯಾ ಅಂತಿಮವಾಗಿ 63.5 ಓವರ್‌ಗಳಲ್ಲಿ 177 ರನ್‌ಗಳಿಗೆ ಆಲೌಟ್‌ ಆಯ್ತು. ಲಾಬುಶೇನ್‌ 49 ರನ್‌, ಸ್ಮಿತ್‌ 37 ರನ್‌, ಪೀಟರ್‌ ಹ್ಯಾಡ್ಸ್‌ಕೋಂಬ್‌ 31 ರನ್‌, ಅಲೆಕ್ಸ್‌ ಕ್ಯಾರಿ 36 ರನ್‌ ಹೊಡೆದು ಔಟ್‌ ಆದರು.  ಇದನ್ನೂ ಓದಿ: ಹೊಲದಲ್ಲಿ ಟ್ರ್ಯಾಕ್ಟರ್‌ ಓಡಿಸಿದ ಧೋನಿ

ಮರಳಿ ತಂಡ ಸೇರಿದ ಜಡೇಜಾ (Ravindra Jadeja) 47 ರನ್‌ ನೀಡಿ 5 ವಿಕೆಟ್‌ ಕಿತ್ತರೆ, ಅಶ್ವಿನ್‌ (Ashwin) 42 ರನ್‌ ನೀಡಿ 3 ವಿಕೆಟ್‌ ಪಡೆದರು. ಶಮಿ, ಸಿರಾಜ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಇನ್ನಿಂಗ್ಸ್‌ ಆರಂಭಿಸಿದ ನಾಯಕ ರೋಹಿತ್‌ ಶರ್ಮಾ (Rohith Sharma) ಏಕದಿನ ಪಂದ್ಯದಂತೆ ಬ್ಯಾಟ್‌ ಬೀಸಿದ್ದಾರೆ. ರಾಹುಲ್‌ 20 ರನ್‌ಗಳಿಸಿ ಔಟಾಗಿದ್ದಾರೆ. ಮೊದಲ ದಿನದ ಅಂತ್ಯಕ್ಕೆ ಭಾರತ 24 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 77 ರನ್‌ ಗಳಿಸಿದೆ. ರೋಹಿತ್‌ ಶರ್ಮಾ 56 ರನ್‌(69 ಎಸೆತ, 9 ಬೌಂಡರಿ, 1 ಸಿಕ್ಸರ್‌), ಅಶ್ವಿನ್‌ 0 ರನ್‌ ಗಳಿಸಿದ್ದು ಶುಕ್ರವಾರ ಬ್ಯಾಟಿಂಗ್‌ ಮುಂದುವರಿಸಲಿದ್ದಾರೆ.

ಅಶ್ವಿನ್‌ ಈ ಪಂದ್ಯದಲ್ಲಿ ಅಲೆಕ್ಸ್‌ ಕ್ಯಾರಿ ಅವರನ್ನು ಔಟ್‌ ಮಾಡುವ ಮೂಲಕ 450 ವಿಕೆಟ್‌ ಕಿತ್ತ ಸಾಧನೆ ಮಾಡಿದರು. ಸದ್ಯ ಅಶ್ವಿನ್‌ 89 ಪಂದ್ಯಗಳಿಂದ 452 ವಿಕೆಟ್‌ ಪಡೆದಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029333 0 0 0
<![CDATA[ಅರಸೀಕೆರೆಯಲ್ಲಿ ಮತ್ತೆ ಜೆಡಿಎಸ್ ಗೆಲ್ಲುವವರೆಗೂ ನಾನು ನಿದ್ರೆ ಮಾಡಲ್ಲ - ಪ್ರಜ್ವಲ್ ಶಪಥ]]> https://publictv.in/i-wont-sleep-until-jds-wins-again-in-araseikere-prajwal-revanna-vows/ Thu, 09 Feb 2023 16:26:25 +0000 https://publictv.in/?p=1029338 ಹಾಸನ: ಅರಸೀಕೆರೆ (Araseikere) ಕ್ಷೇತ್ರದಲ್ಲಿ ಏನಾಗುತ್ತೊ ನೋಡೇ ಬಿಡೋಣ, ನಾವು ಸುಮ್ಮನೆ ಕೂರೋದಿಲ್ಲ. ಅರಸೀಕೆರೆಯಲ್ಲಿ ಮತ್ತೆ ಜೆಡಿಎಸ್ (JDS) ಗೆಲ್ಲುವವರೆಗೂ ನಾನು ನಿದ್ರೆ ಮಾಡಲ್ಲ ಎಂದು ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಗುಡುಗಿದ್ದಾರೆ.

ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ (HD Kumaraswamy) ಅವರ ಪಂಚರತ್ನ ಯಾತ್ರೆ ಬಂದಾಗ ನಾವು ಹೆಚ್ಚಿನ ಜನರನ್ನು ಸೇರಿಸಬೇಕು. ನಾವು ಟೊಂಕಕಟ್ಟಿ ನಿಂತು ಲಕ್ಷ ಲಕ್ಷ ಜನರನ್ನು ಸೇರಿಸಿ ಕೆಲಸ ಮಾಡಬೇಕು. ಫೆಬ್ರವರಿ 12 ಕ್ಕೆ ಅರಸೀಕೆರೆಯಲ್ಲಿ ಕಾರ್ಯಕರ್ತರ ಸ್ವಾಭಿಮಾನದ ಸಭೆ ನಡೆಯಬೇಕು ಎಂದು ಕರೆ ನೀಡಿದರು.

ಕನಿಷ್ಠ 30 ಸಾವಿರ ಜನ ಸೇರಬೇಕು. ನಮ್ಮ ಕಾರ್ಯಕರ್ತರಿಗೆ ಯಾವ ರೀತಿ ಆಮಿಷ, ಒತ್ತಡ ಹೇರಿ ಹೆದರಿಸುತ್ತಿದ್ದಾರೆ ಎಂಬುದು ನನಗೆ ಗೊತ್ತಿದೆ. ಯಾರೂ ಧೈರ್ಯಗೆಡುವ ಅಗತ್ಯ ಇಲ್ಲ. ಅರಸೀಕೆರೆಯಲ್ಲಿ ಮತ್ತೆ ಜೆಡಿಎಸ್ ಶಾಸಕರು ಗೆಲ್ಲುವವರೆಗೂ ನಾನು ನಿದ್ರೆ ಮಾಡಲ್ಲ ಎಂದು ಶಪಥ ಮಾಡಿದರು.

ನಾನು ಸಂಸದನಾಗಿ ಕ್ಷೇತ್ರದ ಎಲ್ಲಾ ಹಳ್ಳಿಗಳಿಗೆ ಹೋಗಲು ಸಾಧ್ಯವಿಲ್ಲ. ಹಳ್ಳಿಗಳಿಗೆ ಬರಲು ನನಗೆ ಮುಜುಗರ ಇಲ್ಲ, ಖಂಡಿತಾ ಬರಬೇಕು ಎನ್ನುವ ಆಸೆ ಇದೆ. ನಾನು 28ನೇ ವಯಸ್ಸಿಗೇ ಸಂಸದನಾದೆ. ದೇವೇಗೌಡರು ಅವರ ಸ್ಥಾನ ನನಗೆ ಬಿಟ್ಟು ಕೊಟ್ಟು ಅವಕಾಶ ನೀಡಿದರು ಎಂದರು.

ಶಿವಲಿಂಗೇಗೌಡರ (Shivalinge Gowda) ಬಳಿ ಮಾತನಾಡಿ ತಪ್ಪು ನಿರ್ಧಾರ ಮಾಡಬೇಡಿ, ಯಾರೋ ನಾಲ್ಕು ಜನ ಹೇಳಿದ ಮಾತು ಕೇಳಬೇಡಿ ಎಂದಿದ್ದೆ. ಪಾಪ ಅವರಿಗೂ ಗೊಂದಲ ಇದೆ. ನೀವು ವಾಪಸ್ ಬರುವುದಾದರೆ ಖಂಡಿತಾ ನಾವು ನಿಮ್ಮ ಜೊತೆ ಇದ್ದೀವಿ. ದೇಹ ಮಾತ್ರ ಬರೋದಲ್ಲ, ಮಾನಸಿಕವಾಗಿ ಬರಬೇಕು. ಅವರು ಜಾತಿವಾರು ಮತ ಆಗುತ್ತದೆ, ಅಶೋಕ್ ಆ ಕಡೆ ಇದ್ದಾರೆ ಎಂದರು. ಅವರ ಮಾತಿನಂತೆ ಅಶೋಕ್ ಅವರನ್ನೇ ಪಕ್ಷಕ್ಕೆ ಸೇರಿಸಿಕೊಂಡೆವು. ನಾವು ಪಕ್ಷ ಉಳಿಸಲು ಕೆಲಸ ಮಾಡಿದ್ದೇವೆ. ಅದನ್ನು ಬಿಟ್ಟು ಶಿವಲಿಂಗೇಗೌಡರ ವಿರುದ್ಧ ಏನೂ ಮಾಡಿಲ್ಲ ಎಂದರು. ಇದನ್ನೂ ಓದಿ: ಮೊದಲ ಬಾರಿ ರಾಜ್ಯಸಭಾ ಕಲಾಪದ ಅಧ್ಯಕ್ಷತೆ ವಹಿಸಿದ ಪಿ.ಟಿ ಉಷಾ

ಶಿವಲಿಂಗೇಗೌಡರಿಗೆ ಈಗಲೂ ಮನವಿ ಮಾಡುತ್ತೇವೆ. ನಮ್ಮ ಕಾರ್ಯಕರ್ತರು ಈಗಲೂ ಗಟ್ಟಿಯಾಗಿ ಇದ್ದಾರೆ, ನಿಮ್ಮನ್ನು ಗೆಲ್ಲಿಸಿಕೊಂಡು ಬರುತ್ತೇವೆ. ಅರಸೀಕೆರೆಯಲ್ಲಿ ನಿಷ್ಠಾವಂತ ಕಾರ್ಯಕರ್ತರಿದ್ದಾರೆ. ಶಿವಲಿಂಗೇಗೌಡರು ಕೆಲವೇ ಮತಗಳ ಅಂತರದಲ್ಲಿ ಸೋತಾಗ ರೇವಣ್ಣ ಅವರು ಅವರ ಬೆನ್ನಿಗೆ ನಿಂತರು. ಅವರು ಹೇಳಿದ ಎಲ್ಲಾ ಕೆಲಸ ಮಾಡಿಕೊಟ್ಟರು. ಹೇಳಿದವರಿಗೆ ಕೆಲಸ ಕೊಡಿಸಿದರು. ನಾವು ಸುಮ್ಮನೆ ಕೂರಲ್ಲ, ಖಂಡಿತಾ ಮನೆ ಮನೆಗೆ ಹೋಗುತ್ತೇವೆ. ವಾರದಲ್ಲಿ 2 ದಿನ ಕ್ಷೇತ್ರಕ್ಕೆ ಮೀಸಲು ಇಡುತ್ತೇನೆ ಎಂದು ಪ್ರಜ್ವಲ್ ರೇವಣ್ಣ ತಿಳಿಸಿದರು. ಇದನ್ನೂ ಓದಿ: ಆಪರೇಷನ್ ನ್ಯೂ ಫೇಸ್, ಕರಾವಳಿ ಫೋಕಸ್ – ಏನಿದು ಶಾ ತಂತ್ರ?

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029338 0 0 0
<![CDATA[ಮೊದಲ ಬಾರಿ ರಾಜ್ಯಸಭಾ ಕಲಾಪದ ಅಧ್ಯಕ್ಷತೆ ವಹಿಸಿದ ಪಿ.ಟಿ ಉಷಾ]]> https://publictv.in/pt-usha-chairs-rajya-sabha-proceedings-hopes-to-create-milestones/ Thu, 09 Feb 2023 15:30:55 +0000 https://publictv.in/?p=1029339 ನವದೆಹಲಿ: ರಾಜ್ಯಸಭೆಯ ಸದಸ್ಯೆಯಾಗಿರುವ ಪಿ.ಟಿ ಉಷಾ ಅವರು, ಅಧ್ಯಕ್ಷ ಹಾಗೂ ಉಪರಾಷ್ಟ್ರಪತಿ ಜಗದೀಪ್ ದನಕರ್ ಅವರ ಅನುಪಸ್ಥಿತಿಯಲ್ಲಿ ಗುರುವಾರ ಮೊದಲ ಬಾರಿಗೆ ಕಲಾಪದ ಅಧ್ಯಕ್ಷತೆ ವಹಿಸಿದ್ದರು.

ಈ ಬಗ್ಗೆ ವಿಡಿಯೋ ತುಣುಕೊಂದನ್ನು ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಅವರು ಇದೊಂದು ಮೈಲಿಗಲ್ಲು ಎಂದು ಕರೆದುಕೊಂಡಿದ್ದಾರೆ.

ಜುಲೈ 2022ರಲ್ಲಿ ಅವರು ಬಿಜೆಪಿಯಿಂದ ಸದನದ ಮೇಲ್ಮನೆಗೆ ಆಯ್ಕೆಗೊಂಡಿದ್ದರು. ನವೆಂಬರ್‌ನಲ್ಲಿ ಒಲಿಂಪಿಕ್ ಅಸೋಸಿಯೇಷನ್‍ಗೆ ಆಯ್ಕೆಯಾಗಿದ್ದರು.

https://twitter.com/PTUshaOfficial/status/1623575622214684672

ಫ್ರಾಂಕ್ಲಿನ್ ಡಿ. ರೂಸ್‍ವೆಲ್ಟ್ ಅವರ ಹೇಳಿಕೆಯನ್ನು ಉಲ್ಲೇಖಿಸಿ "ದೊಡ್ಡ ಅಧಿಕಾರ ದೊಡ್ಡ ಜವಬ್ದಾರಿಯನ್ನು ಒಳಗೊಂಡಿರುತ್ತದೆ" ಎಂದು ನಾನು ಅಧಿಕಾರ ವಹಿಸಿಕೊಂಡಾಗಲೇ ತಿಳಿದಿತ್ತು. ಜನ ನನ್ನ ಮೇಲಿಟ್ಟ ನಂಬಿಕೆಯಿಂದ ನಾನು ಈ ಸ್ಥಾನಕ್ಕೇರಲು ಸಾಧ್ಯವಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನಮಾಜ್‌ ಮಾಡಲು ಮಸೀದಿ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಇದೆ – ಸುಪ್ರೀಂಗೆ ಮುಸ್ಲಿಂ ಬೋರ್ಡ್‌ ಮಾಹಿತಿ

ನಿಮ್ಮ ಈ ಸಾಧನೆ ತುಂಬಾ ಹೆಮ್ಮೆ ಪಡುವಂತಹ ವಿಚಾರ. ನೀವು ಈ ದೇಶದ ಹೆಣ್ಣುಮಕ್ಕಳಿಗೆ ಸದಾ ಸ್ಫೂರ್ತಿ ಎಂದು ಒಬ್ಬರು ಕಮೆಂಟ್ ಮಾಡಿದ್ದಾರೆ. ಇನ್ನೊಬ್ಬರು ಮತ್ತೊಮ್ಮೆ ಇತಿಹಾಸವನ್ನು ಸೃಷ್ಟಿಸಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದು ನಿಜವಾದ ಮಹಿಳಾ ಸಬಲೀಕರಣದ ಅರ್ಥ ಎಂದು ಟ್ವಿಟ್ಟರ್ ಬಳಕೆದಾರರೊಬ್ಬರು ಬಣ್ಣಿಸಿದ್ದಾರೆ.

ಪಿ.ಟಿ ಉಷಾ ಅವರು ಕ್ರೀಡಾ ಕ್ಷೇತ್ರದಲ್ಲಿ ಏಷ್ಯಾ ಹಾಗೂ ಅಂತರಾಷ್ಟ್ರಿಯ ಮಟ್ಟದ ಅನೇಕ ದಾಖಲೆಗಳನ್ನು ಬರೆದಿದ್ದಾರೆ. ಏಷ್ಯನ್ ಕ್ರೀಡಾಕೂಟದಲ್ಲಿ ಪಾಲ್ಗೊಂಡು ನಾಲ್ಕು ಬಂಗಾರದ ಹಾಗೂ ಏಳು ಬೆಳ್ಳಿಯ ಪದಕಗಳನ್ನು ಬಾಚಿಕೊಂಡಿದ್ದಾರೆ. 1984ರ ಒಲಿಂಪಿಕ್ಸ್‌ನಲ್ಲಿ 400 ಮೀಟರ್ ಓಟವನ್ನು 55.42 ಸೆಕೆಂಡ್‍ಗಳಿಗೆ ಓಡಿ ಕೂದಲೆಳೆ ಅಂತರದಲ್ಲಿ ಕಂಚಿನ ಪದಕವನ್ನು ಕಳೆದುಕೊಂಡಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029339 0 0 0

"Great power involves great responsibility" as said by Franklin D. Roosevelt was felt by me when I chaired the Rajya Sabha session. I hope to create milestones as I undertake this journey with the trust and faith vested in me by my people.
🎥 @sansad_tv pic.twitter.com/bR8wKlOf21

— P.T. USHA (@PTUshaOfficial) February 9, 2023]]>

"Great power involves great responsibility" as said by Franklin D. Roosevelt was felt by me when I chaired the Rajya Sabha session. I hope to create milestones as I undertake this journey with the trust and faith vested in me by my people.
🎥 @sansad_tv pic.twitter.com/bR8wKlOf21

— P.T. USHA (@PTUshaOfficial) February 9, 2023]]>

"Great power involves great responsibility" as said by Franklin D. Roosevelt was felt by me when I chaired the Rajya Sabha session. I hope to create milestones as I undertake this journey with the trust and faith vested in me by my people.
🎥 @sansad_tv pic.twitter.com/bR8wKlOf21

— P.T. USHA (@PTUshaOfficial) February 9, 2023]]>

"Great power involves great responsibility" as said by Franklin D. Roosevelt was felt by me when I chaired the Rajya Sabha session. I hope to create milestones as I undertake this journey with the trust and faith vested in me by my people.
🎥 @sansad_tv pic.twitter.com/bR8wKlOf21

— P.T. USHA (@PTUshaOfficial) February 9, 2023]]>

"Great power involves great responsibility" as said by Franklin D. Roosevelt was felt by me when I chaired the Rajya Sabha session. I hope to create milestones as I undertake this journey with the trust and faith vested in me by my people.
🎥 @sansad_tv pic.twitter.com/bR8wKlOf21

— P.T. USHA (@PTUshaOfficial) February 9, 2023]]>

"Great power involves great responsibility" as said by Franklin D. Roosevelt was felt by me when I chaired the Rajya Sabha session. I hope to create milestones as I undertake this journey with the trust and faith vested in me by my people.
🎥 @sansad_tv pic.twitter.com/bR8wKlOf21

— P.T. USHA (@PTUshaOfficial) February 9, 2023]]>

"Great power involves great responsibility" as said by Franklin D. Roosevelt was felt by me when I chaired the Rajya Sabha session. I hope to create milestones as I undertake this journey with the trust and faith vested in me by my people.
🎥 @sansad_tv pic.twitter.com/bR8wKlOf21

— P.T. USHA (@PTUshaOfficial) February 9, 2023]]>
<![CDATA[ರಷ್ಯಾಗೆ ದೋವಲ್‌ ಭೇಟಿ - ಪುಟಿನ್‌ ಜೊತೆ ಚರ್ಚೆ]]> https://publictv.in/nsa-ajit-doval-meets-putin-in-moscow-discusses-india-russia-strategic-partnership/ Thu, 09 Feb 2023 16:06:06 +0000 https://publictv.in/?p=1029343 ಮಾಸ್ಕೋ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ (NSA Ajit Doval) ಮತ್ತು ರಷ್ಯಾ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಗುರುವಾರ ಮಾಸ್ಕೋದಲ್ಲಿ (Moscow) ಭೇಟಿಯಾಗಿ ದ್ವಿಪಕ್ಷೀಯ ಚರ್ಚೆ ನಡೆಸಿದರು.

ಅಜಿತ್ ದೋವಲ್ ಅವರು ಅಧ್ಯಕ್ಷ ಪುಟಿನ್ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಮತ್ತು ಪ್ರಾದೇಶಿಕ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು ಎಂದು ರಾಯಭಾರ ಕಚೇರಿ ಟ್ವೀಟ್ ಮಾಡಿದೆ.

ಬುಧವಾರ ದೋವಲ್ ಅವರು ರಷ್ಯಾ ಆಯೋಜಿಸಿದ್ದ ಅಫ್ಘಾನಿಸ್ತಾನದ (Afghanistan) ಭದ್ರತಾ ಮಂಡಳಿಗಳು/ಎನ್‌ಎಸ್‌ಎಗಳ ಕಾರ್ಯದರ್ಶಿಗಳ ಐದನೇ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ದೋವಲ್ ಅವರು ಭಯೋತ್ಪಾದನೆಯನ್ನು ರಫ್ತು ಮಾಡಲು ಅಫ್ಘಾನ್ ಪ್ರದೇಶವನ್ನು ಬಳಸಲು ಯಾವುದೇ ದೇಶವನ್ನು ಅನುಮತಿಸಬಾರದು. ಅಗತ್ಯವಿರುವ ಸಮಯದಲ್ಲಿ ಭಾರತದ ಎಂದಿಗೂ ಅಫ್ಘಾನ್‌ ಜನರನ್ನು ಕೈಬಿಡುವುದಿಲ್ಲ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: 7 ಸಾವಿರ ಉದ್ಯೋಗಿಗಳನ್ನ ಕೆಲಸದಿಂದ ತೆಗೆಯಲು ಮುಂದಾದ The Walt Disney

ರಷ್ಯಾ ಮತ್ತು ಭಾರತವಲ್ಲದೆ, ಇರಾನ್, ಕಜಕಿಸ್ತಾನ್, ಕಿರ್ಗಿಸ್ತಾನ್, ಚೀನಾ, ತಜಿಕಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ನವದೆಹಲಿಯಲ್ಲಿ ನಡೆಯಲಿರುವ ಜಿ-20 ವಿದೇಶಾಂಗ ಸಚಿವರ ಸಭೆಗೆ ವಾರಗಳ ಮುಂಚೆಯೇ ದೋವಲ್ ಮಾಸ್ಕೋಗೆ ಭೇಟಿ ನೀಡಿದ್ದಾರೆ. ಮಾರ್ಚ್ 1 ಮತ್ತು 2 ರಂದು ನಡೆಯಲಿರುವ ಸಭೆಯಲ್ಲಿ ಭಾಗವಹಿಸಲು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

https://twitter.com/IndEmbMoscow/status/1623602972495077378

ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ರಷ್ಯಾಕ್ಕೆ ಭೇಟಿ ನೀಡಿದ ಮೂರು ತಿಂಗಳ ನಂತರ ದೋವಲ್‌ ಭೇಟಿ ನೀಡಿದ್ದಾರೆ.

ಉಕ್ರೇನ್‌ ಮೇಲೆ ಯುದ್ಧ ಸಾರಿದ ಹೊರತಾಗಿಯೂ ಭಾರತ ಮತ್ತು ರಷ್ಯಾ ನಡುವಿನ ಸಂಬಂಧಗಳು ಗಟ್ಟಿಯಾಗಿ ಉಳಿದಿವೆ. ಪಾಶ್ಚಿಮಾತ್ಯ ದೇಶಗಳ ವಿರೋಧದ ನಡುವೆಯೂ ರಷ್ಯಾದ ಕಚ್ಚಾ ತೈಲದ ಆಮದು ಗಣನೀಯವಾಗಿ ಹೆಚ್ಚಾಗುತ್ತಿದೆ.

ಉಕ್ರೇನ್ ಮೇಲಿನ ರಷ್ಯಾದ ಆಕ್ರಮಣವನ್ನು ಭಾರತ ಇನ್ನೂ ಖಂಡಿಸಿಲ್ಲ. ರಾಜತಾಂತ್ರಿಕತೆ ಮತ್ತು ಮಾತುಕತೆಯ ಮೂಲಕ ಬಿಕ್ಕಟ್ಟನ್ನು ಪರಿಹರಿಸಬೇಕು ಎಂದು ಭಾರತ ಆಗ್ರಹಿಸಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029343 0 0 0

🇮🇳 NSA Ajit Doval called on HE President Putin. Wide-ranging discussion on bilateral and regional issues. Agreed to continue work towards implementing the India-Russia strategic partnership. pic.twitter.com/SMHe6VI9ve

— India in Russia (@IndEmbMoscow) February 9, 2023]]>

🇮🇳 NSA Ajit Doval called on HE President Putin. Wide-ranging discussion on bilateral and regional issues. Agreed to continue work towards implementing the India-Russia strategic partnership. pic.twitter.com/SMHe6VI9ve

— India in Russia (@IndEmbMoscow) February 9, 2023]]>

🇮🇳 NSA Ajit Doval called on HE President Putin. Wide-ranging discussion on bilateral and regional issues. Agreed to continue work towards implementing the India-Russia strategic partnership. pic.twitter.com/SMHe6VI9ve

— India in Russia (@IndEmbMoscow) February 9, 2023]]>

🇮🇳 NSA Ajit Doval called on HE President Putin. Wide-ranging discussion on bilateral and regional issues. Agreed to continue work towards implementing the India-Russia strategic partnership. pic.twitter.com/SMHe6VI9ve

— India in Russia (@IndEmbMoscow) February 9, 2023]]>

🇮🇳 NSA Ajit Doval called on HE President Putin. Wide-ranging discussion on bilateral and regional issues. Agreed to continue work towards implementing the India-Russia strategic partnership. pic.twitter.com/SMHe6VI9ve

— India in Russia (@IndEmbMoscow) February 9, 2023]]>

🇮🇳 NSA Ajit Doval called on HE President Putin. Wide-ranging discussion on bilateral and regional issues. Agreed to continue work towards implementing the India-Russia strategic partnership. pic.twitter.com/SMHe6VI9ve

— India in Russia (@IndEmbMoscow) February 9, 2023]]>

🇮🇳 NSA Ajit Doval called on HE President Putin. Wide-ranging discussion on bilateral and regional issues. Agreed to continue work towards implementing the India-Russia strategic partnership. pic.twitter.com/SMHe6VI9ve

— India in Russia (@IndEmbMoscow) February 9, 2023]]>
<![CDATA[ಅನುಭವ ಖ್ಯಾತಿಯ ನಟಿ ಅಭಿನಯ ಕುಟುಂಬದ ಮೇಲೆ ಲುಕೌಟ್ ನೋಟಿಸ್]]> https://publictv.in/lookout-notice-on-anubhav-fame-actress-abhinaya-family/ Thu, 09 Feb 2023 17:40:23 +0000 https://publictv.in/?p=1029357 ಬೆಂಗಳೂರು: ಇತ್ತೀಚೆಗೆ ಜೈಲು ಶಿಕ್ಷೆಗೆ ಗುರಿಯಾಗಿರುವ ಅನುಭವ ಖ್ಯಾತಿಯ ನಟಿ (Actress) ಅಭಿನಯ (Abhinaya) ಹಾಗೂ ಆಕೆಯ ಕುಟುಂಬದ ಮೇಲೆ ಲುಕೌಟ್ ನೋಟಿಸ್ (Lookout Notice) ಜಾರಿಯಾಗಿದೆ.

ಅತ್ತಿಗೆ ವರಲಕ್ಷ್ಮಿ ಅವರು ನಟಿ ಅಭಿನಯ ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲು ಮಾಡಿದ್ದರು. ಅಭಿನಯ ಕುಟುಂಬ ವರದಕ್ಷಿಣೆ ಹಣ ಪಡೆದಿದ್ದಲ್ಲದೆ ಲಕ್ಷ್ಮಿದೇವಿಯವರನ್ನು ಪೋಷಕರ ಮನೆಗೆ ಅಟ್ಟಿದ್ದರು. 80 ಸಾವಿರ ರೂ. ನಗದು ಹಾಗೂ 250 ಗ್ರಾಂ ಚಿನ್ನಾಭರಣ ವರದಕ್ಷಿಣೆ ರೂಪವಾಗಿ ಪಡೆದಿರುವುದು ಕೂಡ ಸಾಬೀತಾಗಿತ್ತು. ಸೆಷನ್ಸ್ ಕೋರ್ಟ್ ಅಭಿನಯ, ತಾಯಿ ಹಾಗೂ ಸಹೋದರನಿಗೆ ಜೈಲು ಶಿಕ್ಷೆ ವಿಧಿಸಿತ್ತು.

ಯಾವಾಗ ಜೈಲು ಶಿಕ್ಷೆ ಪ್ರಕಟವಾಯಿತೋ, ಅಂದಿನಿಂದ ಅಭಿನಯ ಮತ್ತು ಕುಟುಂಬದ ಸದಸ್ಯರು ಪೊಲೀಸರ ಕೈಗೆ ಸಿಗದೇ ತಕೆಮರೆಸಿಕೊಂಡಿದ್ದಾರೆ. ಈ ಮೊದಲು ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿ ಅಭಿನಯ, ಸಹೋದರ ಹಾಗೂ ತಾಯಿ ಹೈಕೋರ್ಟ್‌ಗೆ ಹೋಗಿದ್ದರು. ಆದರೆ ಹೈಕೋರ್ಟ್ ಸಹ ಸೆಷನ್ಸ್ ಕೋರ್ಟ್ ಆದೇಶವನ್ನು ಎತ್ತಿ ಹಿಡಿದಿತ್ತು. ಈ ಹಿನ್ನೆಲೆ ಆರೋಪಿಗಳನ್ನು ಬಂಧಿಸಬೇಕಿತ್ತು. ಆದರೆ ಪೊಲೀಸರ ಕೈಗೆ ಅವರು ಸಿಗದೇ ತಲೆಮರೆಸಿಕೊಂಡಿದ್ದಾರೆ. ಇದೀಗ ನಟಿ ಅಭಿನಯ, ತಾಯಿ ಜಯಮ್ಮ ಹಾಗೂ ಸಹೋದರ ಚೆಲುವರಾಜು ಪತ್ತೆಗೆ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಅರಸೀಕೆರೆಯಲ್ಲಿ ಮತ್ತೆ ಜೆಡಿಎಸ್ ಗೆಲ್ಲುವವರೆಗೂ ನಾನು ನಿದ್ರೆ ಮಾಡಲ್ಲ – ಪ್ರಜ್ವಲ್ ಶಪಥ

ಸಾರ್ವಜನಿಕರಿಗೆ ಈ ಎಲ್ಲಾ ಆರೋಪಿಗಳ ಬಗ್ಗೆ ಯಾವುದಾದರೂ ಮಾಹಿತಿ ಸಿಕ್ಕರೆ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮೊದಲ ಬಾರಿ ರಾಜ್ಯಸಭಾ ಕಲಾಪದ ಅಧ್ಯಕ್ಷತೆ ವಹಿಸಿದ ಪಿ.ಟಿ ಉಷಾ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029357 0 0 0
<![CDATA[ಬಿಗ್ ಬುಲೆಟಿನ್ 09 February 2023 ಭಾಗ-3]]> https://publictv.in/big-bulletin-09-february-2023-part-3/ Thu, 09 Feb 2023 17:44:43 +0000 https://publictv.in/?p=1029359 Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029359 0 0 0 ]]> ]]> ]]> ]]> ]]> ]]> ]]>
<![CDATA[ದಿನ ಭವಿಷ್ಯ: 10-02-2023]]> https://publictv.in/daily-horoscope-10-02-2023/ Fri, 10 Feb 2023 00:30:14 +0000 https://publictv.in/?p=1029160 ಪಂಚಾಂಗ: ಸಂವತ್ಸರ - ಶುಭಕೃತ್ ಋತು - ಶಿಶಿರ ಅಯನ - ಉತ್ತರಾಯಣ ಮಾಸ - ಮಾಘ ಪಕ್ಷ - ಕೃಷ್ಣ ತಿಥಿ - ಚೌತಿ ನಕ್ಷತ್ರ - ಹಸ್ತ ರಾಹುಕಾಲ: 11 : 06 AM - 12 : 33 PM ಗುಳಿಕಕಾಲ: 08 : 11 AM - 09 : 38 AM ಯಮಗಂಡಕಾಲ : 03 : 28 PM - 04 : 56 PM ಮೇಷ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಅಜೀರ್ಣ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ. ವೃಷಭ: ಉದ್ವೇಗಕ್ಕೆ ಒಳಗಾಗದಿರಿ, ಹಣ ಹೂಡಿಕೆಯಲ್ಲಿ ಎಚ್ಚರ, ಪಶುಸಂಗೋಪನೆಯಲ್ಲಿ ಲಾಭ. ಮಿಥುನ: ಬಂಧುಗಳೊಂದಿಗೆ ಕಲಹ, ಹಿರಿಯರ ಆರೋಗ್ಯದಲ್ಲಿ ಚೇತರಿಕೆ, ಸಿವಿಲ್ ಇಂಜಿನಿಯರ್ ಗಳಿಗೆ ಬೇಡಿಕೆ. ಕರ್ಕಾಟಕ: ಶೀತಬಾಧೆ, ಪತ್ರ ವ್ಯವಹಾರಗಳಿಗೆ ಅನುಕೂಲ, ಯತ್ನ ಕಾರ್ಯದಲ್ಲಿ ಜಯ. ಸಿಂಹ: ವಿವಾಹ ಯೋಗ, ಧನಪ್ರಾಪ್ತಿ, ವ್ಯವಸಾಯದಲ್ಲಿ ಸಮೃದ್ಧಿ. ಕನ್ಯಾ: ಮುದ್ರಕರಿಗೆ ಶುಭ, ಶತ್ರು ನಿವಾರಣೆ, ದಾಂಪತ್ಯ ಸುಖ. ತುಲಾ: ಮಾತಿನಿಂದ ವಿವಾದ, ಪತ್ನಿಯಿಂದ ಸಹಾಯ, ಸಹನೆಯಿಂದ ವರ್ತಿಸಿ. ವೃಶ್ಚಿಕ: ಕೃಷಿಕರಿಗೆ ಉತ್ತಮ ಫಲ, ವೃತ್ತಿಯಲ್ಲಿ ಬಲ, ಹಾಲು ಹೈನುಗಾರರಿಗೆ ಅನುಕೂಲ. ಧನಸ್ಸು: ಆರೋಗ್ಯದಲ್ಲಿ ವ್ಯತ್ಯಾಸ, ಶುಭ ಕಾರ್ಯಗಳಿಗಾಗಿ ಖರ್ಚು, ದೈವ ಸಹಾಯ ಇರಲಿದೆ. ಮಕರ: ಶ್ರಮ ಹೆಚ್ಚಾಗಲಿದೆ, ಸಂಗಾತಿಯಿಂದ ಸಹಕಾರ, ಪ್ರಯಾಣದಲ್ಲಿ ತೊಡಕು. ಕುಂಭ: ಆರೋಗ್ಯದಲ್ಲಿ ಏರುಪೇರು, ಉನ್ನತ ಅಧಿಕಾರಿಗಳಿಗೆ ನಷ್ಟ, ಮಕ್ಕಳಿಂದ ಸಹಾಯ. ಮೀನ: ದಾಂಪತ್ಯದಲ್ಲಿ ಕೊಂಚ ಅಸಮಾಧಾನ, ತಂದೆ ಮಕ್ಕಳಲ್ಲಿ ಸಹಕಾರ, ಮಿತ್ರರಿಂದ ತೊಡಕು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029160 0 0 0
<![CDATA[ರಾಜ್ಯದ ಹವಾಮಾನ ವರದಿ: 10-02-2023]]> https://publictv.in/karnataka-state-daily-weather-report-10-02-2023/ Fri, 10 Feb 2023 00:30:48 +0000 https://publictv.in/?p=1029268 ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇದೀಗ ಚಳಿಯ ಪ್ರಮಾಣ ಕಡಿಮೆಯಾಗಿದ್ದು, ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ರಾತ್ರಿ ವೇಳೆ ಕೊಂಚ ಸೆಕೆ ಇರಲಿದೆ. ಬೆಳಗ್ಗೆ ಸಮಯದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಚಳಿ ವಾತಾವರಣ ಇರಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರಣ ಕಂಡು ಬರಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ: ಬೆಂಗಳೂರು: 31-15 ಮಂಗಳೂರು: 33-23 ಶಿವಮೊಗ್ಗ: 34-18 ಬೆಳಗಾವಿ: 34-18 ಮೈಸೂರು: 33-16 ಮಂಡ್ಯ: 33-16

ಮಡಿಕೇರಿ: 30-14 ರಾಮನಗರ: 33-16 ಹಾಸನ: 31-15 ಚಾಮರಾಜನಗರ: 32-16 ಚಿಕ್ಕಬಳ್ಳಾಪುರ: 29-14

weather

ಕೋಲಾರ: 31-14 ತುಮಕೂರು: 32-16 ಉಡುಪಿ: 33-23 ಕಾರವಾರ: 33-23 ಚಿಕ್ಕಮಗಳೂರು: 31-16 ದಾವಣಗೆರೆ: 34-18

weather

ಹುಬ್ಬಳ್ಳಿ: 35-18 ಚಿತ್ರದುರ್ಗ: 33-18 ಹಾವೇರಿ: 35-18 ಬಳ್ಳಾರಿ: 35-19 ಗದಗ: 34-18 ಕೊಪ್ಪಳ: 34-19

Weather

ರಾಯಚೂರು: 34-18 ಯಾದಗಿರಿ: 36-18 ವಿಜಯಪುರ: 34-18 ಬೀದರ್: 33-17 ಕಲಬುರಗಿ: 36-17 ಬಾಗಲಕೋಟೆ: 35-18

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029268 0 0 0
<![CDATA[ವಿಶೇಷ ದಿನಗಳಿಗಾಗಿ ಸಿಹಿ ಸಿಹಿ ಮಲಾಯಿ ಲಡ್ಡು ರೆಸಿಪಿ]]> https://publictv.in/sweet-malai-laddu-recipe-for-special-occasions/ Fri, 10 Feb 2023 02:30:09 +0000 https://publictv.in/?p=1029351 ನುದಿನ ಒಂದಿಲ್ಲೊಂದು ವಿಶೇಷ ಇದ್ದೇ ಇರುತ್ತದೆ. ಹುಟ್ಟುಹಬ್ಬ ಇಲ್ಲವೇ ವಾರ್ಷಿಕೋತ್ಸವ. ಮನೆಯಲ್ಲಿ ಸಣ್ಣ-ಪುಟ್ಟ ಫಂಕ್ಷನ್ ಇರೋವಾಗ ಏನಾದರೂ ಸಿಹಿ ಮಾಡಬೇಕಲ್ವಾ. ನಾವಿಂದು ಒಂದು ಸ್ಪೆಷಲ್ ಆದ ಸಿಹಿ ರೆಸಿಪಿಯನ್ನು ಹೇಳಿಕೊಡುತ್ತೇವೆ. ಸುಲಭದ ಮಲಾಯಿ ಲಡ್ಡು (Malai Laddu) ಒಮ್ಮೆ ನೀವೂ ಮಾಡಿ, ವಿಶೇಷ ದಿನಗಳನ್ನು ಆನಂದಿಸಿ.

ಬೇಕಾಗುವ ಪದಾರ್ಥಗಳು: ಪನೀರ್ - 200 ಗ್ರಾಂ ಕಂಡೆನ್ಸ್‌ಡ್ ಮಿಲ್ಕ್ - ಮುಕ್ಕಾಲು ಕಪ್ ಕುದಿಸಿದ ಹಾಲು - ಕಾಲು ಕಪ್ ಸಕ್ಕರೆ - 1 ಟೀಸ್ಪೂನ್ ತುಪ್ಪ - ಅಗತ್ಯಕ್ಕೆ ತಕ್ಕಂತೆ ಏಲಕ್ಕಿ - 2 ರೋಸ್ ಎಸೆನ್ಸ್ - 2 ಹನಿ ಕೇಸರಿ - ಕೆಲವು ಎಸಳು ಕತ್ತರಿಸಿದ ಪಿಸ್ತಾ - ಅಲಂಕಾರಕ್ಕೆ ಇದನ್ನೂ ಓದಿ: ಅತಿಥಿಗಳು ಬಂದಾಗ ಫಟಾಫಟ್ ಅವಲಕ್ಕಿ ಲಾಡು ಮಾಡಿ

ಮಾಡುವ ವಿಧಾನ: * ಮೊದಲಿಗೆ ಒಂದು ಪಾತ್ರೆಯಲ್ಲಿ ಬಿಸಿ ನೀರನ್ನು ಹಾಕಿ, ಅದರಲ್ಲಿ ಪನೀರ್ ಅನ್ನು ಸುಮಾರು 10-15 ನಿಮಿಷಗಳ ವರೆಗೆ ಇರಿಸಿ. ಇದರಿಂದ ಪನೀರ್ ಮೃದುವಾಗುತ್ತದೆ. * ಬಳಿಕ ಪನೀರ್ ಅನ್ನು ನೀರಿನಿಂದ ತೆಗೆದು, ನಿಮ್ಮ ಬೆರಳುಗಳಿಂದ ಪುಡಿ ಮಾಡಿ. * ಈಗ ಪನೀರ್ ಅನ್ನು ಮಿಕ್ಸರ್ ಜಾರ್‌ಗೆ ವರ್ಗಾಯಿಸಿ, ಅದಕ್ಕೆ ಕುದಿಸಿ ಆರಿಸಿದ ಹಾಲು, ಕಂಡೆನ್ಸ್‌ಡ್ ಮಿಲ್ಕ್, ಕೇಸರಿ, ಏಲಕ್ಕಿ, ಸಕ್ಕರೆ ಹಾಗೂ ರೋಸ್ ಎಸೆನ್ಸ್ ಅನ್ನು ಸೇರಿಸಿ ರುಬ್ಬಿಕೊಳ್ಳಿ. * ಈಗ ಕಡಿದ ಮಿಶ್ರಣವನ್ನು ಒಂದು ಪ್ಯಾನ್‌ಗೆ ಹಾಕಿ ಕುದಿಸಿ. * ಉರಿಯನ್ನು ಮಧ್ಯಮದಲ್ಲಿಟ್ಟು ಕೈಯಾಡಿಸುತ್ತಾ ದಪ್ಪವಾಗುವವರೆಗೆ ಬೇಯಿಸಿ. * ಮಿಶ್ರಣ ಪ್ಯಾನ್ ಅನ್ನು ಬಿಟ್ಟು ಮುದ್ದೆಯಂತಾದಾಗ ಉರಿಯನ್ನು ಆಫ್ ಮಾಡಿ, ತುಪ್ಪ ಸವರಿದ ತಟ್ಟೆಗೆ ವರ್ಗಾಯಿಸಿ. * ಮಿಶ್ರಣ ಸ್ವಲ್ಪ ತಣ್ಣಗಾದ ಬಳಿಕ ಕೈಗಳಿಂದ ಚಿಕ್ಕ ಚಿಕ್ಕ ಉಂಡೆಗಳನ್ನು ತಯಾರಿಸಿ. * ಪ್ರತಿ ಉಂಡೆಗಳಿಗೂ ಕತ್ತರಿಸಿದ ಪಿಸ್ತಾವನ್ನು ಇಟ್ಟು ಅಲಂಕರಿಸಿದರೆ ಮಲಾಯಿ ಲಡ್ಡು ತಯಾರಾಗುತ್ತದೆ. * ಮಲಾಯಿ ಲಡ್ಡುಗಳನ್ನು ನೀವು ಬೇಕೆಂದರೆ 5-6 ದಿನಗಳ ವರೆಗೆ ಕೆಡದಂತೆ ಇಡಬಹುದು. ಇದನ್ನೂ ಓದಿ: ರುಚಿಯಾದ ರಾಗಿ ಪಾಯಸ ಮಾಡುವ ವಿಧಾನ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029351 0 0 0
<![CDATA[ಪಿಯು ಮರು ಮೌಲ್ಯಮಾಪನದಲ್ಲಿ ಒಂದು ಅಂಕ ಹೆಚ್ಚು ಬಂದರೂ ಪರಿಗಣನೆ]]> https://publictv.in/consideration-of-one-mark-in-second-puc-revaluation/ Thu, 09 Feb 2023 17:44:53 +0000 https://publictv.in/?p=1029356 ಬೆಂಗಳೂರು: ದ್ವಿತೀಯ ಪಿಯುಸಿ (Second PUC) ಮರು ಮೌಲ್ಯಮಾಪನ (Revaluation) ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯನ್ನು ರಾಜ್ಯ ಸರ್ಕಾರ (Karnataka Government) ಮತ್ತು ಶಿಕ್ಷಣ ಇಲಾಖೆ ಮಾಡಿದೆ.

ಇನ್ನು ಮುಂದೆ ಮರು ಮೌಲ್ಯಮಾಪನದಲ್ಲಿ ಒಂದು ಅಂಕ ಹೆಚ್ಚು ಬಂದರೂ ಅದನ್ನು ವಿದ್ಯಾರ್ಥಿಗಳ ಅಂಕಕ್ಕೆ ಪರಿಗಣನೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. 2023ರ ಪರೀಕ್ಷೆಯಿಂದಲೇ ಈ ನಿಯಮ ಜಾರಿ ಬರಲಿದೆ. ಇದನ್ನೂ ಓದಿ: ಕ್ರಶ್ ಮದುವೆ ಆಗಿದ್ದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಬೇಸರ ಹೊರಹಾಕಿದ ಸುದೀಪ್ ಪುತ್ರಿ

  ಇಲ್ಲಿಯವರೆಗೆ ಮರು ಮೌಲ್ಯಮಾಪನದಲ್ಲಿ ಕನಿಷ್ಠ 6 ಅಂಕ ಬಂದರೆ ಮಾತ್ರ ವಿದ್ಯಾರ್ಥಿಗಳ ಅಂಕಕ್ಕೆ ಪರಿಗಣನೆ ಮಾಡಲಾಗುತ್ತಿತ್ತು. ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಇನ್ನು ಮುಂದೆ ಒಂದು ಅಂಕ ಬಂದರೂ ಅದನ್ನು ಸೇರ್ಪಡೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ.

ಈ ಸಂಬಂಧ ಕರ್ನಾಟಕ ಪದವಿಪೂರ್ವ ಶಿಕ್ಷಣ ರಾಜ್ಯ ಮಟ್ಟದ ಪಬ್ಲಿಕ್ ಪರೀಕ್ಷೆ ನಿಯಮ 1997 ನಿಯಮಕ್ಕೆ ತಿದ್ದುಪಡಿ ತರಲು ಶಿಕ್ಷಣ ಇಲಾಖೆ ಮುಂದಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029356 0 0 0
<![CDATA[ಬಿಗ್ ಬುಲೆಟಿನ್ 09 February 2023 ಭಾಗ-2]]> https://publictv.in/big-bulletin-09-february-2023-part-2/ Thu, 09 Feb 2023 17:47:30 +0000 https://publictv.in/?p=1029365 Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029365 0 0 0 ]]> ]]> ]]> ]]> ]]> ]]> ]]>
<![CDATA[ಬಿಗ್ ಬುಲೆಟಿನ್ 09 February 2023 ಭಾಗ-1]]> https://publictv.in/big-bulletin-09-february-2023-part-1/ Thu, 09 Feb 2023 17:49:04 +0000 https://publictv.in/?p=1029368 Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029368 0 0 0 ]]> ]]> ]]> ]]> ]]> ]]> ]]>
<![CDATA[ಪಕ್ಷ ಸೂಚಿಸಿದ್ರೆ ಹಾಸನದಿಂದಲೂ ಸ್ಪರ್ಧೆಗೆ ಸಿದ್ಧ: ಹೆಚ್‌.ಡಿ.ರೇವಣ್ಣ]]> https://publictv.in/if-party-indicate-i-am-ready-for-contest-in-hassan-says-h-d-revanna/ Fri, 10 Feb 2023 02:30:16 +0000 https://publictv.in/?p=1029377 ಹಾಸನ: ಹಾಸನ (Hassan) ಜೆಡಿಎಸ್ (JDS) ಗೊಂದಲ ಬಗೆಹರಿಯುತ್ತಿಲ್ಲ. ಬದಲಾಗಿ ಇನ್ನಷ್ಟು ಗೋಜಲಾಗುತ್ತಿದೆ. ಪಕ್ಷ ಸೂಚಿಸಿದ್ರೆ ಹಾಸನದಿಂದಲೂ ಸ್ಪರ್ಧೆಗೆ ರೆಡಿ ಎಂದು ಮಾಜಿ ಮಂತ್ರಿ ಹೆಚ್‌.ಡಿ.ರೇವಣ್ಣ (H.D.Revanna) ಘೋಷಿಸಿದ್ದಾರೆ. ಹಾಸನದಿಂದ ಭವಾನಿ ರೇವಣ್ಣ ಟಿಕೆಟ್ ಪಟ್ಟು ಬೆನ್ನಲ್ಲೇ ಹಾಸನ ಕ್ಷೇತ್ರದಿಂದ ಸ್ಪರ್ಧೆ ಮಾಡೋದಾಗಿ ಹೇಳಿದ್ದಾರೆ.

ಹೌದು, ಹೆಚ್.ಡಿ.ರೇವಣ್ಣ ಹಾಸನ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಸುಳಿವು ನೀಡಿದ್ದಾರೆ. ಭವಾನಿ ರೇವಣ್ಣ ಹಾಸನ ಟಿಕೆಟ್ ಬಯಸಿದ್ರು. ಆದ್ರೆ ಕುಮಾರಸ್ವಾಮಿ ಆಗಲ್ಲ ಅಂದಿದ್ರು. ಪಕ್ಷ ಏನ್ ಹೇಳತ್ತೆ ಅದೇನ್ ಕೇಳ್ತಿನಿ. ಪಕ್ಷ ಏನು ಹೇಳೀದ್ರು ಕೇಳ್ತಿನಿ, ಈಗ ಪಕ್ಷಕ್ಕೆ ಬಿಟ್ಟಿದ್ದೀನಿ. ನಮಗೇನು ಎಲ್ಲಿ ನಿಲ್ಸಿದ್ರು ರೆಡಿ ನಾನು. ಯಾವ ಊರಲ್ಲಿ ಟಿಕೆಟ್ ಕೊಟ್ರು ರೆಡಿ ಇರ್ತೀವಿ. ಪಕ್ಷ ಡೆಲ್ಲಿಲಿ ನಿಲ್ಲು ಅಂದ್ರು ನಿಲ್ತೀನಿ. ಕೆಲವರು ಹಾಕಿರುವ ಚಾಲೆಂಜ್ ಸ್ವೀಕಾರ ಮಾಡಬೇಕಲ್ವಾ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅರಸೀಕೆರೆಯಲ್ಲಿ ಮತ್ತೆ ಜೆಡಿಎಸ್ ಗೆಲ್ಲುವವರೆಗೂ ನಾನು ನಿದ್ರೆ ಮಾಡಲ್ಲ – ಪ್ರಜ್ವಲ್ ಶಪಥ

ಹೆಚ್.ಡಿ.ರೇವಣ್ಣ ಅವರು ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಮುಂದಾಗಿದ್ದಾರೆ. ರಾಜಕೀಯ ವೈರಿ ಪ್ರೀತಂಗೌಡ ಅವರನ್ನು ಸೋಲಿಸಲೇಬೇಕೆಂದು ರೇವಣ್ಣ ಹಠಕ್ಕೆ ಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಕುಟುಂಬಕ್ಕೆ ಟಿಕೆಟ್ ಸಿಕ್ಕಂತೆ ಮಾತ್ರ ಪ್ರೀತಂ ಸೋಲಿಸಲು ಸುಲಭ ಎನ್ನುವುದು ರೇವಣ್ಣ ಅಭಿಪ್ರಾಯವಾಗಿದೆ. ಇದರಿಂದ ಭವಾನಿ ರೇವಣ್ಣಗೆ ಟಿಕೆಟ್ ಬೇಕೆಂದು ಪಟ್ಟು ಹಿಡಿದಿದ್ದಾರೆ. ಆದ್ರೆ, ಇದಕ್ಕೆ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅದಕ್ಕಾಗಿಯೇ ರೇವಣ್ಣ ಹಾಸನದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಟಿಕೆಟ್ ಕುಟುಂಬಕ್ಕೆ ಸಿಕ್ಕಂತೆ ಆಗುತ್ತೆ. ಪ್ರೀತಂಗೌಡ ಅವರನ್ನು ಸೋಲಿಸಲು ಸುಲಭವಾಗುತ್ತೆ ಎನ್ನುವ ಪ್ಲಾನ್‌ನಲ್ಲಿ ರೇವಣ್ಣ ಇದ್ದಾರೆ.

ಹೆಚ್.ಪಿ.ಸ್ವರೂಪ್ ಮೂರು ದಿನಗಳ ಕಾಲಾವಕಾಶ ಹೇಳಿದ್ದು, ಈ ಮಧ್ಯೆ ಹಾಸನ ವಿಧಾನಸಭಾ ಕ್ಷೇತ್ರದಿಂದ ತಾವೇ ಸ್ಪರ್ಧಿಸುವ ರೇವಣ್ಣ ಹೇಳಿಕೆ ಕಾರ್ಯಕರ್ತರಿಗೆ ಹೊಸ ಹುಮ್ಮಸ್ಸು ನೀಡಿದಂತಾಗಿದೆ. ಆದರೆ ಮೂರು ದಿನಗಳ ಕಾಲವಕಾಶ ಕೇಳಿರುವ ಸ್ವರೂಪ್ ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಇದನ್ನೂ ಓದಿ: ಕಾಂಗ್ರೆಸ್ ಸೇರಿದ್ರೆ 50 ಸಾವಿರ ಲೀಡ್‌ನಲ್ಲಿ ಗೆಲ್ತೀನಿ – ಶಾಸಕ ಶಿವಲಿಂಗೇಗೌಡರದ್ದು ಎನ್ನಲಾದ ಆಡಿಯೋ ವೈರಲ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029377 0 0 0
<![CDATA[ಫೆ. 21ರಿಂದ ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ಯಾತ್ರೆಯ ಮೂರನೇ ಟ್ರಿಪ್‌]]> https://publictv.in/third-trip-of-karnataka-bharat-gaurav-kashi-darshan-yatra-from-february-21st/ Fri, 10 Feb 2023 02:54:19 +0000 https://publictv.in/?p=1029379 ಬೆಂಗಳೂರು: ಉತ್ತರ ಭಾರತದಲ್ಲಿ ತೀವ್ರ ಚಳಿಯ ಕಾರಣದಿಂದ ಮುಂದೂಡಲಾಗಿದ್ದ ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ರೈಲು ಪ್ರವಾಸದ ಮೂರನೇ ಟ್ರಿಪ್‌ ಫೆ. 21ರಂದು ಪ್ರಾರಂಭವಾಗಲಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಕಾಶಿ ದರ್ಶನ ರೈಲು ಪ್ಯಾಕೇಜ್‌ ಟೂರ್‌ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಚಾಲನೆ ನೀಡಿದ್ದರು. ಆ ನಂತರ ನಡೆದಂತಹ 2ನೇ ಟ್ರಿಪ್‌ ರೈಲು ಪ್ರವಾಸ ಅತ್ಯಂತ ಯಶಸ್ವಿಯಾಗಿ ನಡೆಯಿತು.

ಮೂರನೇ ಟ್ರಿಪ್‌: ಫೆ. 21ರಂದು ʼಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನʼ (Karnataka Bharat Gaurav Kashi Darshan) ರೈಲು (Train) ಪ್ರವಾಸ ಮೂರನೇ ಟ್ರಿಪ್‌ನ್ನು ನಿಗದಿಗೊಳಿಸಲಾಗಿದೆ. 8 ದಿನಗಳ ಈ ಯಾತ್ರೆಯಲ್ಲಿ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗರಾಜ್‌ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿ ಬೆಂಗಳೂರಿಗೆ ಹಿಂದಿರುಗಲಿದೆ. ದಕ್ಷಿಣ ಭಾರತದಲ್ಲೇ ಪ್ರಪ್ರಥಮ ಬಾರಿಗೆ ಭಾರತ್‌ ಗೌರವ್‌ ರೈಲನ್ನು ಪ್ರಾರಂಭಿಸುತ್ತಿರುವ ಹೆಗ್ಗಳಿಕೆಗೆ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ಪಾತ್ರವಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ 3 ಟಯರ್‌ ಎಸಿಯ ವ್ಯವಸ್ಥೆಯನ್ನು ಮಾಡಲಾಗಿದ್ದು, 14 ಬೋಗಿಗಳ ಮೇಲೂ ರಾಜ್ಯದ 28 ದೇವಸ್ಥಾನಗಳ ಛಾಯಾಚಿತ್ರಗಳ ಬ್ರಾಂಡಿಂಗ್‌ ಮಾಡಲಾಗಿದೆ.

ಐಆರ್‌ಸಿಟಿಸಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದು ಊಟ, ಉಪಾಹಾರ, ಯಾತ್ರಾ ಸ್ಥಳದಲ್ಲಿ ತಂಗುವ ವ್ಯವಸ್ಥೆ ಹಾಗೂ ಯಾತ್ರಾ ಸ್ಥಳಗಳಿಗೆ ಪ್ರಯಾಣಿಸಲು ಸ್ಥಳೀಯ ಸಾರಿಗೆ ವ್ಯವಸ್ಥೆ ಹಾಗೂ ತುರ್ತು ವೈದ್ಯಕೀಯ ಸೇವೆ ವ್ಯವಸ್ಥೆಗಳನ್ನು ಮಾಡಲಾಗಿದೆ. ಇದನ್ನೂ ಓದಿ: ಅರಸೀಕೆರೆಯಲ್ಲಿ ಮತ್ತೆ ಜೆಡಿಎಸ್ ಗೆಲ್ಲುವವರೆಗೂ ನಾನು ನಿದ್ರೆ ಮಾಡಲ್ಲ – ಪ್ರಜ್ವಲ್ ಶಪಥ

ನಿಯಮಿತ ರೈಲು ಪ್ರವಾಸದ ವೇಳಾಪಟ್ಟಿ: ಪ್ರತಿ ತಿಂಗಳು ನಿಯಮಿತವಾಗಿ ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ರೈಲನ್ನು ಓಡಿಸಬೇಕು ಎನ್ನುವುದು ನಮ್ಮ ಗುರಿಯಾಗಿದೆ. ಈ ನಿಟ್ಟಿನಲ್ಲಿ ರೈಲ್ವೆ ಇಲಾಖೆಯ, ಐಆರ್‌ಸಿಟಿಸಿ ಹಾಗೂ ಮುಜರಾಯಿ ಇಲಾಖೆ ಪ್ರಮುಖ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಮುಂದಿನ ಟ್ರಿಪ್‌ಗಳ ವೇಳಾ ಪಟ್ಟಿಯನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸಲು ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಪಕ್ಷ ಸೂಚಿಸಿದ್ರೆ ಹಾಸನದಿಂದಲೂ ಸ್ಪರ್ಧೆಗೆ ಸಿದ್ಧ: ಹೆಚ್‌.ಡಿ.ರೇವಣ್ಣ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029379 0 0 0
<![CDATA[Turkey, Syria Earthquakeː ವರ್ಲ್ಡ್ ಬ್ಯಾಂಕ್‌ನಿಂದ 1.78 ಬಿಲಿಯನ್ ಡಾಲರ್ ನೆರವು ಘೋಷಣೆ]]> https://publictv.in/turkey-syria-earthquake%cb%90-world-bank-to-provide-turkey-1-78-billion-dollar-for-recovery/ Fri, 10 Feb 2023 03:22:34 +0000 https://publictv.in/?p=1029386 ಅಂಕಾರ: ಸರಣಿ ಭೂಕಂಪಗಳಿಂದ ತತ್ತರಿಸುತ್ತಿರುವ ಟರ್ಕಿ (Turkey) ಹಾಗೂ ಸಿರಿಯಾ (Syria) ದೇಶದ ನೆರವಿಗೆ ವಿಶ್ವಬ್ಯಾಂಕ್ (World Bank) ಧಾವಿಸಿದ್ದು, 1.78 ಬಿಲಿಯನ್ ಡಾಲರ್ ನೆರವು ಘೋಷಣೆ ಮಾಡಿದೆ.

ಟರ್ಕಿ ಹಾಗೂ ಸಿರಿಯಾ ಮತ್ತೆ ಚೇತರಿಕೆ ಕಾಣಲು ಸಹಾಯ ಮಾಡುವ ಸಲುವಾಗಿ ವಿಶ್ವಬ್ಯಾಂಕ್ (World Bank) ನೆರವು ಘೋಷಣೆ ಮಾಡಿದೆ. ತಕ್ಷಣವೇ ಸಹಾಯ ಒದಗಿಸುತ್ತಿದ್ದೇವೆ ಎಂದು ವಿಶ್ವ ಬ್ಯಾಂಕ್ ಅಧ್ಯಕ್ಷ ಡೇವಿಡ್ ಮಾಲ್ಪಾಸ್ ತಿಳಿಸಿದ್ದಾರೆ. ಇದನ್ನೂ ಓದಿ: Earthquakeː ಟರ್ಕಿಯಲ್ಲಿ ಸಿಲುಕಿರೋದು ಬೆಂಗಳೂರು ಟೆಕ್ಕಿಯಲ್ಲ- ಕನ್ನಡಿಗರ ರಕ್ಷಣೆಗೆ ಮುಂದಾದ ಸರ್ಕಾರ

ಈ ಬೆನ್ನಲ್ಲೇ ಅಮೆರಿಕ (USA) ಸಹ 70.19 ಕೋಟಿ ರೂ. ನೆರವು ಘೋಷಣೆ ಮಾಡಿದೆ. ಲಕ್ಷಾಂತರ ಜನರಿಗೆ ತುರ್ತಾಗಿ ಅಗತ್ಯವಿರುವ ಆಹಾರ, ಆಶ್ರಯ, ಆರೋಗ್ಯ ಸೇವೆಗಳನ್ನು ಪೂರೈಸಲು ನೆರವು ನೀಡಲಾಗುತ್ತಿದೆ ಎಂದು ಹೇಳಿದೆ.

ಸರಣಿ ಭೂಕಂಪಗಳಿಂದ (Earthquake) ತತ್ತರಿಸುತ್ತಿರುವ ಟರ್ಕಿಯಲ್ಲಿ ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ. ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನ ರಕ್ಷಣೆ ಮಾಡುವ ಕೆಲಸ ಮಾಡಲಾಗುತ್ತಿದೆ. ರಕ್ಷಣಾ ಕಾರ್ಯಚರಣೆಯಲ್ಲಿ ಅಮೆರಿಕ, ರಷ್ಯಾ, ಚೀನಾ ಭಾರತದ ರಕ್ಷಣಾ ತಂಡಗಳು ಭಾಗಿಯಾಗಿವೆ. ಬದುಕುಳಿದರ ಶೋಧಕ್ಕಾಗಿ ಹೊಸ ತಂತ್ರಜ್ಞಾನ ಬಳಸಿಕೊಳ್ಳಲಾಗುತ್ತಿದೆ. ಇದನ್ನೂ ಓದಿ: Turkey, Syria Earthquakeː ಮೈಕ್ರೋಫೋನ್, ಡ್ರೋನ್, ರೊಬೋಟ್ ತಂತ್ರಜ್ಞಾನ ಬಳಸಿ ಜನರ ರಕ್ಷಣೆ

ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಥರ್ಮಲ್ ಕ್ಯಾಮೆರಾಗಳನ್ನ ಹೊಂದಿರುವ ಚಿಕ್ಕ ವಾಹನಗಳಿಂದ ಮೈಕ್ರೋಫೋನ್ ಕಳುಹಿಸಿ ಬದುಕಿರುವ ಜನರನ್ನು ಹುಡುಕಲಾಗುತ್ತಿದೆ. ಡ್ರೋನ್ (Drone) ಕ್ಯಾಮೆರಾಗಳು ಮತ್ತು ರೋಬೋಟ್ ಗಳನ್ನು ಬಳಸಲಾಗುತ್ತಿದೆ. ಸಣ್ಣ, ಅತಿಸಣ್ಣ ಪ್ರದೇಶಗಳಲ್ಲಿ ಆಕ್ಸಿಜನ್ ಪೈಪ್‌ಗಳನ್ನ (Oxygen Pipe) ಕಳುಹಿಸಿ ಉಸಿರಾಟದ ಮೂಲಕ ಜನರ ಇರುವಿಕೆಯನ್ನು ಖಚಿತಪಡಿಸಕೊಳ್ಳಲಾಗುತ್ತಿದೆ. ಗುರುವಾರ 44 ಗಂಟೆಗಳಿಂದ ಕಟ್ಟಡದ ಅವಶೇಷಗಳ ಅಡಿಯಲ್ಲಿದ್ದ ಬಾಲಕಿಯನ್ನು ರಕ್ಷಣೆ ಮಾಡಲಾಗಿದೆ.

ಮೃತರ ಸಂಖ್ಯೆ 21 ಸಾವಿರಕ್ಕೆ ಏರಿಕೆ: ಈ ನಡುವೆ ಟರ್ಕಿ ಮತ್ತು ಸಿರಿಯಾದಲ್ಲಿ ಸಾವನ್ನಪ್ಪಿದವರ ಸಂಖ್ಯೆ 21 ಸಾವಿರಕ್ಕೆ ಏರಿಕೆಯಾಗಿದೆ. ಸದ್ಯದಮಟ್ಟಿಗೆ ಟರ್ಕಿಯಲ್ಲಿ 17,674 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ ಕನಿಷ್ಠ 3,377 ಜನರು ಸಾವನ್ನಪ್ಪಿದ್ದಾರೆ. ಈವರೆಗೆ 70 ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸರ್ಕಾರಿ ಆಸ್ಪತ್ರೆಗಳು ಸೇರಿದಂತೆ ಸುಮಾರು 3 ಸಾವಿರಕ್ಕೂ ಹೆಚ್ಚು ಕಟ್ಟಡಗಳು ನೆಲಕಚ್ಚಿವೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029386 0 0 0
<![CDATA[ಹೇರ್‌ಸ್ಟೈಲ್ ಮಾಡಿಕೊಂಡು ಬಂದಿದ್ದಕ್ಕೆ ವಿದ್ಯಾರ್ಥಿಯ ತಲೆ ಬೋಳಿಸಿದ ಶಿಕ್ಷಕ]]> https://publictv.in/man-shaves-students-head-for-coming-to-school-with-cropped-hairstyle-up/ Fri, 10 Feb 2023 03:39:52 +0000 https://publictv.in/?p=1029391 ಲಕ್ನೋ: ವಿದ್ಯಾರ್ಥಿಯೊಬ್ಬ (Student) ಹೇರ್‌ಸ್ಟೈಲ್ (Hairstyle) ಮಾಡಿಕೊಂಡು ಬಂದಿದ್ದಕ್ಕೆ ಶಿಕ್ಷಕರೊಬ್ಬರು ಆತನ ತಲೆ ಬೋಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ (Uttara Pradesh) ನಡೆದಿದೆ.

ಉತ್ತರ ಪ್ರದೇಶದ ಅಂಬೇಡ್ಕರ್ ನಗರದ ಕುರ್ಕಿ ಬಜಾರ್ ಬಳಿ ಇರುವ ಶಾಲೆಯಲ್ಲಿ (School) ಈ ಘಟನೆ ನಡೆದಿದೆ. ವಿದ್ಯಾರ್ಥಿಯು ಕ್ರಾಪ್ ಮಾಡಿದ ಹೇರ್ ಸ್ಟೈಲ್‍ನಲ್ಲಿ ಶಾಲೆಗೆ ಹೋಗಿದ್ದ. ಈ ವೇಳೆ ಇದನ್ನು ನೋಡಿದ ಶಾಲೆಯ ಶಿಕ್ಷಕ ಕೋಪಗೊಂಡಿದ್ದಾರೆ. ನಂತರ ವಿದ್ಯಾರ್ಥಿಯ ತಲೆ ಬೋಳಿಸಿದ್ದಾರೆ.

ಘಟನೆಯ ನಂತರ ಮನೆಗೆ ಬಂದ ವಿದ್ಯಾರ್ಥಿಯ ಬೋಳು ತಲೆಯನ್ನು ನೋಡಿ ಆತನ ತಂದೆ ಪ್ರಶ್ನಿಸಿದ್ದಾರೆ. ಈ ಬಗ್ಗೆ ವಿದ್ಯಾರ್ಥಿ ಘಟನೆಯನ್ನು ವಿವರಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ಆತನ ತಂದೆ ದೂರು ನೀಡಿದ್ದಾರೆ. ಇದನ್ನೂ ಓದಿ: ಫೆ. 21ರಿಂದ ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ಯಾತ್ರೆಯ ಮೂರನೇ ಟ್ರಿಪ್‌

ಘಟನೆಗೆ ಸಂಬಂಧಿಸಿದಂತೆ ಉತ್ತರಪ್ರದೇಶದ ಪೊಲೀಸರು ಶಾಲೆಯ ಶಿಕ್ಷಕನನ್ನು ಬಂಧಿಸಿದ್ದಾರೆ. ಜೊತೆಗೆ ಈ ಬಗ್ಗೆ ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ. ಇದನ್ನೂ ಓದಿ: ಪಕ್ಷ ಸೂಚಿಸಿದ್ರೆ ಹಾಸನದಿಂದಲೂ ಸ್ಪರ್ಧೆಗೆ ಸಿದ್ಧ: ಹೆಚ್‌.ಡಿ.ರೇವಣ್ಣ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029391 0 0 0
<![CDATA[ಪೊಲೀಸರು ಅಂತಾ ಹೇಳ್ಕೊಂಡು ಚಿನ್ನದ ಬಿಸ್ಕೆಟ್‌, ಹಣ ದರೋಡೆ ಮಾಡಿದ್ದ ಆರೋಪಿಗಳು ಅಂದರ್‌]]> https://publictv.in/3-robbers-arrested-for-robbery-in-the-name-of-police-in-bengaluru/ Fri, 10 Feb 2023 03:53:39 +0000 https://publictv.in/?p=1029392 ಬೆಂಗಳೂರು: ಪೊಲೀಸರೆಂದು ಬೆದರಿಸಿ ಚಿನ್ನದ ಬಿಸ್ಕೆಟ್‌ ಹಾಗೂ 6 ಲಕ್ಷ ರೂ. ನಗದು ದರೋಡೆ ಮಾಡಿದ್ದ ಮೂವರು ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ.

ದರೋಡೆ ಮಾಡಿದ್ದ ಹೋಮ್ ಗಾರ್ಡ್ ಹಾಗೂ ಇಬ್ಬರು ಆಟೋ ಚಾಲಕರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂವರೂ ವ್ಯಕ್ತಿಯೊಬ್ಬನನ್ನು ಟಾರ್ಗೆಟ್‌ ಮಾಡಿ ದರೋಡೆ ಮಾಡಿದ್ದರು. ಪೊಲೀಸರು ಎಂದು ಹೇಳಿಕೊಂಡು ವ್ಯಕ್ತಿಯಿಂದ ಚಿನ್ನ ಹಾಗೂ ನಗದು ದರೋಡೆ ಮಾಡಿದ್ದರು. ಇದನ್ನೂ ಓದಿ: ಫೆ. 21ರಿಂದ ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ಯಾತ್ರೆಯ ಮೂರನೇ ಟ್ರಿಪ್‌

ಮೈಸೂರು ರಸ್ತೆಯ ಸ್ಯಾಟ್‌ಲೈಟ್ ಬಸ್ ನಿಲ್ದಾಣದ ಬಳಿ ಮೂರು ದಿನಗಳ ಹಿಂದೆ ಈ ಘಟನೆ ನಡೆದಿತ್ತು. ಸುಂದರಮ್‌ ಎಂಬ ವ್ಯಕ್ತಿ ಬಳಿ ಪೊಲೀಸರೆಂದು ಹೇಳಿ ಆರೋಪಿಗಳು ದರೋಡೆ ಮಾಡಿದ್ದರು. ಸುಂದರಮ್‌ ಎಂಬಾತ ಚಿನ್ನದ ವ್ಯಾಪಾರಿಯೊಬ್ಬರ ಬಳಿ ಕೆಲಸ ಮಾಡಿಕೊಂಡಿದ್ದಾರೆ. ಶಿವಮೊಗ್ಗದಿಂದ ಚಿನ್ನದ ಬಿಸ್ಕೆಟ್‌ ಹಾಗೂ 6 ಲಕ್ಷ ರೂ. ಹಣ ತಂದಿದ್ದರು. ಅವರ ಬಳಿ ಚಿನ್ನ ಹಾಗೂ ಹಣ ಇರುವ ಬಗ್ಗೆ ಹೋಮ್‌ ಗಾರ್ಡ್‌ ಮಾಹಿತಿ ನೀಡಿದ್ದ. ನಂತರ ಆಟೋ ಚಾಲಕರು ಈ ಕೃತ್ಯ ಎಸಗಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ನಂತರ ತನಿಖೆ ಕೈಗೊಂಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಪಕ್ಷ ಸೂಚಿಸಿದ್ರೆ ಹಾಸನದಿಂದಲೂ ಸ್ಪರ್ಧೆಗೆ ಸಿದ್ಧ: ಹೆಚ್‌.ಡಿ.ರೇವಣ್ಣ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029392 0 0 0
<![CDATA[ಪ್ರೇಮಿಗಳ ದಿನಾಚರಣೆಗೆ ಹಿಂದೂ ಸಂಘಟನೆಗಳ ಅಡ್ಡಿ ಆತಂಕ - ಬೆಂಗ್ಳೂರು ಪಾರ್ಕ್, ಮಾಲ್‌ಗಳಲ್ಲಿ ಹೈ ಅಲರ್ಟ್]]> https://publictv.in/valentines-day-highalert-in-bengaluru-park-and-mall/ Fri, 10 Feb 2023 03:59:48 +0000 https://publictv.in/?p=1029396 ಬೆಂಗಳೂರು: ಪ್ರೇಮಿಗಳ ದಿನಾಚರಣೆ (Valentine's Day) ಬಂತು ಅಂದ್ರೆ ಸಾಕು, ಟೀನೇಜ್ ಹುಡುಗ-ಹುಡುಗಿಯರಿಗೆ ಹಬ್ಬ. ಆದ್ರೆ ಇದು ಪಾಶ್ಚಾತ್ಯ ಸಂಸ್ಕೃತಿಯಾಗಿದ್ದು, ಅದನ್ನೇ ಪಾಲನೆ ಮಾಡೋದು ಸರಿಯಲ್ಲ ಅಂತಾ ಹಿಂದೂ ಸಂಘಟನೆಗಳು (Hindu Organizations) ಪ್ರತಿ ವರ್ಷದಂತೆ ಈ ವರ್ಷವೂ ಸಮರ ಸಾರಿವೆ. ಅದಕ್ಕೆ ಪೊಲೀಸರು (Police) ಕೂಡ ತಯಾರಿ ಮಾಡಿಕೊಂಡಿದ್ದಾರೆ.

ಈಗಾಗಲೇ ಪ್ರೇಮಿಗಳ ದಿನಾಚರಣೆ ಮಾಡಬಾರದು. ಇದನ್ನ ತಂದೆ-ತಾಯಂದಿರ ದಿನವನ್ನಾಗಿ ಆಚರಣೆ ಮಾಡಬೇಕು ಅಂತಾ ಕರೆ ಕೊಡಲಾಗಿದೆ. ಅದಕ್ಕೂ ಮೀರಿ ಪ್ರೇಮಿಗಳ ದಿನಾಚರಣೆಗೆ ಅನುಮತಿ ನೀಡಬಾರದು ಅಂತಾ ಹಿಂದೂ ಸಂಘಟನೆಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ಮಾಡಿವೆ. ಇದನ್ನೂ ಓದಿ: ಫೆ. 21ರಿಂದ ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ಯಾತ್ರೆಯ ಮೂರನೇ ಟ್ರಿಪ್‌

ಪ್ರತಿ ವರ್ಷದಂತೆ ಈ ವರ್ಷವೂ ಈ ರೀತಿ ದಿನಾಚರಣೆಗೆ ವಿರೋಧ ವ್ಯಕ್ತವಾಗಿದ್ದು, ಪೊಲೀಸ್ ಇಲಾಖೆ (Police Department) ಎಚ್ಚೆತ್ತುಕೊಂಡಿದೆ. ನೈತಿಕ ಪೊಲೀಸ್‌ಗಿರಿ ನಡೆಯೋ ಭಯದಲ್ಲಿ ಇರೋ ಪೊಲೀಸರು ಪಾರ್ಕ್‌ಗಳಲ್ಲಿ, ಮಾಲ್‌ಗಳಲ್ಲಿ ಎಚ್ಚರಿಕೆ ವಹಿಸುವಂತೆ ಕಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: Turkey, Syria Earthquakeː ವರ್ಲ್ಡ್ ಬ್ಯಾಂಕ್‌ನಿಂದ 1.78 ಬಿಲಿಯನ್ ಡಾಲರ್ ನೆರವು ಘೋಷಣೆ

ಪಾರ್ಕ್ಗಳಲ್ಲಿ ಪ್ರೇಮಿಗಳೇ ಎಚ್ಚರಿಕೆ ವಹಿಸಬೇಕಿದೆ. ಮಾಲ್‌ಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಮಾಲ್‌ನ ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029396 0 0 0
<![CDATA[ವಾಲ್ಮೀಕಿ ಜಾತ್ರೆ: ಸುದೀಪ್ ಅಭಿಮಾನಿಗಳಿಂದ ಕುರ್ಚಿಗಳು ಪೀಸ್ ಪೀಸ್]]> https://publictv.in/valmiki-jatre-chairs-piece-by-piece-by-sudeep-fans/ Fri, 10 Feb 2023 05:09:17 +0000 https://publictv.in/?p=1029402 ಮ್ಮ ನೆಚ್ಚಿನ ನಟ ಸುದೀಪ್ ವಾಲ್ಮೀಕಿ ಜಾತ್ರೆಗೆ ಆಗಮಿಸಲಿಲ್ಲ ಎನ್ನುವ ಕಾರಣಕ್ಕಾಗಿ ಕಾರ್ಯಕ್ರಮದಲ್ಲಿ ಹಾಕಿದ್ದ ಕುರ್ಚಿಗಳನ್ನು ಹೊಡೆದು ಹಾಕಿದ್ದಾರೆ. ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಲ್ಲಿ ನಡೆಯುತ್ತಿದ್ದ ವಾಲ್ಮೀಕಿ ಜಾತ್ರೆಗೆ ಕಿಚ್ಚ ಸುದೀಪ್ ಬರುತ್ತಾರೆ ಎಂದು ಸುತ್ತಲಿನ ಅಭಿಮಾನಿಗಳು ಆಗಮಿಸಿದ್ದರು. ಬೆಳಗ್ಗೆಯಿಂದಲೇ ಸುದೀಪ್ ಫೋಟೋ ಹಿಡಿದುಕೊಂಡು ಜಯಘೋಷ ಮಾಡುತ್ತಿದ್ದರು.

ಬೆಳಗ್ಗೆ ಉದ್ಘಾಟನಾ ಕಾರ್ಯಕ್ರಮಕ್ಕೆ ಸುದೀಪ್ ಬರಲಿದ್ದಾರೆ ಎಂದು ಸುದ್ದಿ ಆಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಭಾಗಿ ಆಗಿದ್ದರು. ಆಗಲೂ ಅಭಿಮಾನಿಗಳು ಕಿಚ್ಚ ಕಿಚ್ಚ ಎಂದು ಘೋಷಣೆ ಕೂಗುತ್ತಿದ್ದರು. ವಾಲ್ಮೀಕಿ ಶ್ರೀಗಳು ಅಭಿಮಾನಿಗಳನ್ನು ಎಷ್ಟೇ ಸಮಾಧಾನಿಸಿದರು. ಪ್ರಯೋಜನಕ್ಕೆ ಬರಲಿಲ್ಲ. ಕೊನೆಯಲ್ಲಿ ಶ್ರೀಗಳು ತಾಳ್ಮೆ ಕಳೆದುಕೊಂಡು ಅಭಿಮಾನಿಗಳ ಮೇಲೆ ಕೋಪಿಸಿಕೊಂಡರು. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

ಅಭಿಮಾನಿಗಳ ಕೂಗು ಹೆಚ್ಚಾದ ಕಾರಣದಿಂದಾಗಿ ಸಂಜೆ ಸುದೀಪ್ ಬರಲಿದ್ದಾರೆ ಎಂದು ಘೋಷಿಸಲಾಯಿತು. ಸಂಜೆಯಾದರೂ ಸುದೀಪ್ ಬಾರದೇ ಇರುವ ಕಾರಣಕ್ಕಾಗಿ ಆಕ್ರೋಶಗೊಂಡ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಹಾಕಿದ್ದ ಕುರ್ಚಿಗಳನ್ನು ಹೊಡೆದು ಹಾಕಿ ಆಕ್ರೋಶ ಹೊರಹಾಕಿದರು. ಅಭಿಮಾನಿಗಳನ್ನು ಸಮಾಧಾನಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸುದೀಪ್, ‘ನನಗೆ ಕಾರ್ಯಕ್ರಮಕ್ಕೆ ಯಾವುದೇ ಆಹ್ವಾನವಿರಲಿಲ್ಲ ಮತ್ತು ಕಾರ್ಯಕ್ರಮದ ಬಗ್ಗೆ ಗೊತ್ತೂ ಇರಲಿಲ್ಲ. ಹಾಗಾಗಿ ಬರುವದಕ್ಕೆ ಆಗಲಿಲ್ಲ. ಅಭಿಮಾನಿಗಳ ಈ ನಡೆ ಬೇಸರ ತರಿಸಿದೆ. ಒಪ್ಪಿಕೊಂಡ ಕಾರ್ಯಕ್ರಮವನ್ನು ನಾನು ಯಾವತ್ತೂ ತಪ್ಪಿಸಲಿಲ್ಲ ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029402 0 0 0
<![CDATA[ಸಕಾಲಕ್ಕೆ ಬಾರದ ಅಂಬುಲೆನ್ಸ್ - 4 ದಿನದ ಹಸುಳೆ ಸಾವು]]> https://publictv.in/ambulance-not-arriving-on-time-4-day-old-baby-died/ Fri, 10 Feb 2023 05:18:36 +0000 https://publictv.in/?p=1029403 ಮೈಸೂರು: ಸಕಾಲಕ್ಕೆ ಅಂಬುಲೆನ್ಸ್‌ (Ambulance) ಬಾರದ ಕಾರಣ 4 ದಿನದ ಹಸುಳೆ ಸಾವಿಗೀಡಾಗಿರುವ ದಾರುಣ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಬುಂಡನಮಾಳ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಶೀಲಾ ಮತ್ತು ಮಹದೇವಸ್ವಾಮಿ ದಂಪತಿಯ ನಾಲ್ಕು ದಿನದ ಮಗು ಸಾವನ್ನಪ್ಪಿದೆ. ಉಸಿರಾಟದ ತೊಂದರೆಯಿಂದ ಬೇಗೂರು ಆಸ್ಪತ್ರೆಗೆ ಮಗುವನ್ನು (Baby) ಪೋಷಕರು ಕರೆದೊಯ್ದಿದ್ದರು. ಬೇಗೂರಲ್ಲಿ ಮೂಲ ಸೌಕರ್ಯ‌ ಕೊರತೆ ಕಾರಣ ತಾಲೂಕು ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರ ಸೂಚನೆ ನೀಡಿದ್ದರು.

ಅಂಬುಲೆನ್ಸ್ ಸಿಬ್ಬಂದಿಗೆ ಕರೆ ಮಾಡಿದ್ದಕ್ಕೆ ಸೂಕ್ತ ಸ್ಪಂದನೆ ಸಿಗದ ಕಾರಣ ಬೈಕಿನಲ್ಲಿಯೇ (Bike) ಮಗುವನ್ನ ಹೆಚ್.ಡಿ.ಕೋಟೆಗೆ ಕರೆದೊಯ್ದಲು ಪೋಷಕರು ಯತ್ನಿಸಿದ್ದಾರೆ. ಮಗು ಬಾಯಿಗೆ ಉಸಿರು ಊದಿ ಜೀವ ಉಳಿಸಲು ಹರಸಾಹಸ ಮಾಡಲಾಗಿದೆ. ಮಾರ್ಗ‌ ಮಧ್ಯೆ ಬಂದ ಅಂಬುಲೆನ್ಸ್ ಕಂಡು ಪೋಷಕರ ಸಂತಸಗೊಂಡರು. ಅದರೆ ಅಂಬುಲೆನ್ಸ್‌ನಲ್ಲಿ ಮೂಲಸೌಕರ್ಯ ಇಲ್ಲದೆ ಮಗು ನರಳಾಡಿದೆ. ಹೆಚ್.ಡಿ.ಕೋಟೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮಗು ಸಾವನ್ನಪ್ಪಿದೆ. ಇದನ್ನೂ ಓದಿ: ಸಚಿವರಿಗೆ ತುರಿಕೆ ಪುಡಿ ಎರಚಿದ ಅನಾಮಿಕ – ಸಭೆಯಲ್ಲೇ ಕುರ್ತಾ ತೆಗೆದು ಕೈ ತೊಳೆದುಕೊಂಡ ಸಚಿವ

ಅಂಬುಲೆನ್ಸ್‌ನಲ್ಲಿ ಮೂಲಸೌಕರ್ಯ ಇಲ್ಲದಿರುವುದನ್ನ ಕೇಳಿದ್ದಕ್ಕೆ ಸಿಬ್ಬಂದಿ ಹಾರಿಕೆ ಉತ್ತರ ನೀಡಿ, ಅಂಬುಲೆನ್ಸ್‌ನಿಂದ ಇಳಿಸಿ ವಾಪಸ್ ಹೊರಟು ಹೋಗಿದ್ದಾರೆ. ಬೇಸತ್ತ ಮಗುವಿನ ಪೋಷಕರು ಬೈಕಿನಲ್ಲಿಯೇ ಮಗು ಶವ ತೆಗೆದುಕೊಂಡು‌ ಹೋಗಿದ್ದಾರೆ. ಇದನ್ನೂ ಓದಿ: ದೇಶದಲ್ಲೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿ ಲಿಥಿಯಮ್ ನಿಕ್ಷೇಪ ಪತ್ತೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029403 0 0 0
<![CDATA[ದೇಶದಲ್ಲೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿ ಲಿಥಿಯಮ್ ನಿಕ್ಷೇಪ ಪತ್ತೆ]]> https://publictv.in/first-time-in-india-5-9-million-tonnes-lithium-reserves-found-in-jammu-and-kashmir/ Fri, 10 Feb 2023 05:06:40 +0000 https://publictv.in/?p=1029404 ಶ್ರೀನಗರ: ದೇಶದಲ್ಲಿ ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) 59 ದಶಲಕ್ಷ ಟನ್ ಲಿಥಿಯಮ್ (Lithium) ನಿಕ್ಷೇಪ ಪತ್ತೆಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಲಿಥಿಯಮ್ ಹಗುರವಾದ ಲೋಹವಾಗಿದ್ದು, ಇದನ್ನು ಇ.ವಿ (ವಿದ್ಯುತ್ ಚಾಲಿತ ವಾಹನ) ಬ್ಯಾಟರಿಗಳ (EV batteries) ತಯಾರಿಕೆಗೆ ಬಳಸಲಾಗುತ್ತದೆ. ಇದನ್ನೂ ಓದಿ: Turkey, Syria Earthquakeː ವರ್ಲ್ಡ್ ಬ್ಯಾಂಕ್‌ನಿಂದ 1.78 ಬಿಲಿಯನ್ ಡಾಲರ್ ನೆರವು ಘೋಷಣೆ

https://twitter.com/MinesMinIndia/status/1623720717656420353?ref_src=twsrc%5Etfw%7Ctwcamp%5Etweetembed%7Ctwterm%5E1623720717656420353%7Ctwgr%5E5502e2a6195dd825921a61bad1266db8a1ed360a%7Ctwcon%5Es1_&ref_url=https%3A%2F%2Fwww.ndtv.com%2Findia-news%2Fin-a-first-in-country-5-9-million-tonnes-lithium-deposits-found-in-j-k-3769563

ಭಾರತೀಯ ಭೂಗರ್ಭಶಾಸ್ತ್ರ ಸರ್ವೇಕ್ಷಣಾ ಸಂಸ್ಥೆ (GSI) ನಡೆಸಿದ ಸಂಶೋಧನೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಸಲಾಲ್-ಹೈಮಾನ ಪ್ರದೇಶದಲ್ಲಿ 59 ಲಕ್ಷ ಟನ್‌ಗಳಷ್ಟು ಲಿಥಿಯಮ್ ನಿಕ್ಷೇಪವಿರುವುದು ಕಂಡುಬಂದಿದೆ. ಲಿಥಿಯಮ್ ಹಾಗೂ ಚಿನ್ನ ಸೇರಿದಂತೆ 51 ಖನಿಜ ಬ್ಲಾಕ್‌ಗಳನ್ನ ಆಯಾ ರಾಜ್ಯ ಸರ್ಕಾರಗಳಿಗೆ ಹಸ್ತಾಂತರಿಸಲಾಗಿದೆ ಎಂದು ಗಣಿ ಸಚಿವಾಲಯ (Ministry Of Mines) ಗುರುವಾರ ತಿಳಿಸಿದೆ.

ಪತ್ತೆಹಚ್ಚಲಾದ 51 ಖನಿಜ ಬ್ಲಾಕ್‌ಗಳಲ್ಲಿ 5 ಬ್ಲಾಕ್‌ಗಳು ಚಿನ್ನ (Gold), ಇತರ ಬ್ಲಾಕ್‌ಗಳು ಪೊಟ್ಯಾಶ್, ಮಾಲಿಬ್ಡಿನಮ್, ಮೂಲ ಲೋಹ ಸರಕುಗಳಿಗೆ ಸಂಬಂಧಿಸಿವೆ. ಇವು ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಆಂಧ್ರಪ್ರದೇಶ, ಛತ್ತೀಸ್‌ಗಢ, ಗುಜರಾತ್, ಜಾರ್ಖಂಡ್, ಮಧ್ಯಪ್ರದೇಶ, ಒಡಿಶಾ, ರಾಜಸ್ಥಾನ, ತಮಿಳುನಾಡು ಮತ್ತು ತೆಲಂಗಾಣ ಸೇರಿ 11 ರಾಜ್ಯಗಳಲ್ಲಿ ಹರಡಿಕೊಂಡಿವೆ ಎಂದು ಸಚಿವಾಲಯ ಹೇಳಿದೆ.

ತಾಂತ್ರಿಕ ಕ್ಷೇತ್ರಕ್ಕೆ ನಿರ್ಣಾಯಕ ಖನಿಜ ಪೂರೈಕೆಯನ್ನು ಬಲಪಡಿಸಲು, ಆಸ್ಟ್ರೇಲಿಯಾ ಮತ್ತು ಅರ್ಜೆಂಟೀನಾದಿಂದ ಲಿಥಿಯಮ್ ಸೇರಿದಂತೆ ಖನಿಜಗಳನ್ನು ಪಡೆಯಲು ಸರ್ಕಾರವು ಹಲವಾರು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಗಣಿ ಸಚಿವಾಲಯ ಹೇಳಿತ್ತು. ಈ ಮಧ್ಯೆ ಜಮ್ಮು-ಕಾಶ್ಮೀರದಲ್ಲಿ ಲಿಥಿಯಮ್ ನಿಕ್ಷೇಪ ಪತ್ತೆಯಾಗಿರುವುದು ಆಶಾದಾಯಕ ಬೆಳವಣಿಗೆ ಎನಿಸಿದೆ.

ಪ್ರಸ್ತುತ ಭಾರತವು ಲಿಥಿಯಮ್, ನಿಕ್ಕಲ್ ಮತ್ತು ಕೋಬಾಲ್ಟ್‌ನಂತಹ ಅನೇಕ ಖನಿಜಗಳನ್ನು ಆಮದು ಮಾಡಿಕೊಳ್ಳುತ್ತಿದೆ. 7,897 ದಶಲಕ್ಷ ಟನ್‌ನಷ್ಟಿರುವ ಕಲ್ಲಿದ್ದಲು ಮತ್ತು ಲಿಗ್ನೈಟ್‌ ಸಂಪನ್ಮೂಲಕ್ಕೆ ಸಂಬಂಧಿಸಿದಂತೆ ವರದಿಗಳನ್ನ ಕಲ್ಲಿದ್ದಲು ಸಚಿವಾಲಯಕ್ಕೆ ಹಸ್ತಾಂತರಿಸಲಾಗಿದೆ. ಇದನ್ನೂ ಓದಿ: ಫೆ. 21ರಿಂದ ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ಯಾತ್ರೆಯ ಮೂರನೇ ಟ್ರಿಪ್‌

ನವದೆಹಲಿಯಲ್ಲಿ ನಡೆದ 62ನೇ ಕೇಂದ್ರ ಭೂಗರ್ಭಶಾಸ್ತ್ರ ಪ್ರೋಗ್ರಾಮಿಂಗ್ ಬೋರ್ಡ್‌ನ ಸಭೆಯಲ್ಲಿ ಮಾತನಾಡಿದ ಗಣಿ ಸಚಿವಾಲಯದ ಕಾರ್ಯದರ್ಶಿ ವಿವೇಕ್ ಭಾರದ್ವಾಜ್, ಮೊಬೈಲ್ ಫೋನ್ ಆಗಿರಲಿ ಅಥವಾ ಸೋಲಾರ್ ಪ್ಯಾನಲ್ ಆಗಿರಲಿ ಎಲ್ಲದಕ್ಕೂ ಖನಿಜ ಬೇಕಾಗುತ್ತವೆ. ಸ್ವಾವಲಂಬಿಯಾಗಲು ದೇಶವು ನಿರ್ಣಾಯಕ ಖನಿಜಗಳನ್ನ ಕಂಡುಹಿಡಿಯುವುದು ಮತ್ತು ಅದನ್ನು ಸಂಸ್ಕರಿಸುವುದು ಬಹಳ ಮುಖ್ಯ. ಚಿನ್ನದ ಆಮದು ಕಡಿಮೆಯಾದರೆ ನಾವು ಸ್ವಾವಲಂಬಿ ಆಗುತ್ತೇವೆ ಎಂದು ತಿಳಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029404 0 0 0

Geological Survey of India has for the first time established 5.9 million tonnes inferred resources (G3) of lithium in Salal-Haimana area of Reasi District of Jammu & Kashmir (UT).@GeologyIndia

1/2 pic.twitter.com/tH5uv2BL9m

— Ministry Of Mines (@MinesMinIndia) February 9, 2023]]>

Geological Survey of India has for the first time established 5.9 million tonnes inferred resources (G3) of lithium in Salal-Haimana area of Reasi District of Jammu & Kashmir (UT).@GeologyIndia

1/2 pic.twitter.com/tH5uv2BL9m

— Ministry Of Mines (@MinesMinIndia) February 9, 2023]]>

Geological Survey of India has for the first time established 5.9 million tonnes inferred resources (G3) of lithium in Salal-Haimana area of Reasi District of Jammu & Kashmir (UT).@GeologyIndia

1/2 pic.twitter.com/tH5uv2BL9m

— Ministry Of Mines (@MinesMinIndia) February 9, 2023]]>

Geological Survey of India has for the first time established 5.9 million tonnes inferred resources (G3) of lithium in Salal-Haimana area of Reasi District of Jammu & Kashmir (UT).@GeologyIndia

1/2 pic.twitter.com/tH5uv2BL9m

— Ministry Of Mines (@MinesMinIndia) February 9, 2023]]>

Geological Survey of India has for the first time established 5.9 million tonnes inferred resources (G3) of lithium in Salal-Haimana area of Reasi District of Jammu & Kashmir (UT).@GeologyIndia

1/2 pic.twitter.com/tH5uv2BL9m

— Ministry Of Mines (@MinesMinIndia) February 9, 2023]]>

Geological Survey of India has for the first time established 5.9 million tonnes inferred resources (G3) of lithium in Salal-Haimana area of Reasi District of Jammu & Kashmir (UT).@GeologyIndia

1/2 pic.twitter.com/tH5uv2BL9m

— Ministry Of Mines (@MinesMinIndia) February 9, 2023]]>

Geological Survey of India has for the first time established 5.9 million tonnes inferred resources (G3) of lithium in Salal-Haimana area of Reasi District of Jammu & Kashmir (UT).@GeologyIndia

1/2 pic.twitter.com/tH5uv2BL9m

— Ministry Of Mines (@MinesMinIndia) February 9, 2023]]>
<![CDATA[ಸಚಿವರಿಗೆ ತುರಿಕೆ ಪುಡಿ ಎರಚಿದ ಅನಾಮಿಕ - ಸಭೆಯಲ್ಲೇ ಕುರ್ತಾ ತೆಗೆದು ಕೈ ತೊಳೆದುಕೊಂಡ ಸಚಿವ]]> https://publictv.in/madhya-pradesh-minister-removes-kurta-washes-himself-at-bjp-event/ Fri, 10 Feb 2023 04:57:07 +0000 https://publictv.in/?p=1029405 ಭೋಪಾಲ್: ಮಧ್ಯಪ್ರದೇಶದ (Madhya Pradesh) ಸಚಿವರೊಬ್ಬರು (Minister) ಸಾರ್ವಜನಿಕ ಸಭೆಯೊಂದರಲ್ಲೇ ಕುರ್ತಾ ತೆಗೆದು ಬಾಟಲಿಯ ನೀರಿನಿಂದ ಕೈಗಳನ್ನು ತೊಳೆದುಕೊಂಡ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಮಧ್ಯಪ್ರದೇಶದ ಮುಂಗೋಲಿ ಗ್ರಾಮದ ಮೂಲಕ ಬಿಜೆಪಿ ವಿಕಾಸ್ ರಥಯಾತ್ರೆ ವೇಳೆ ಈ ಘಟನೆ ನಡೆದಿದೆ. ಸಾರ್ವಜನಿಕ ಸಭೆಯೊಂದರಲ್ಲಿ ರಾಜ್ಯ ಸಚಿವ ಬ್ರಜೇಂದ್ರ ಸಿಂಗ್ ಯಾದವ್ (Brajendra Singh Yadav) ಮೇಲೆ ಯಾರೋ ತುರುಕೆ ಪುಡಿ ಎರೆಚಿದ್ದಾನೆ. ಈ ವೇಳೆ ತುರಿಕೆ ಎಷ್ಟು ತೀವ್ರವಾಗಿತ್ತೆಂದರೆ ಸಚಿವರು ಕುರ್ತಾ ತೆಗೆದು ಬಾಟಲಿ ನೀರಿನಿಂದ ತೊಳೆಯಬೇಕಾಯಿತು.

ಎರಡು ದಿನಗಳ ಹಿಂದೆ ವಿಕಾಸ ರಥವು ಖಾಂಡ್ವಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಸಂಚರಿಸುತ್ತಿದ್ದಾಗ ಹಾಳಾದ ರಸ್ತೆಯಲ್ಲಿ ಸಿಲುಕಿಕೊಂಡಿತ್ತು. ಈ ವೇಳೆ ಯಾತ್ರೆಯ ನೇತೃತ್ವ ವಹಿಸಿದ್ದ ಸ್ಥಳೀಯ ಬಿಜೆಪಿ ಶಾಸಕ ದೇವೇಂದ್ರ ವರ್ಮಾ ಮತ್ತು ಗ್ರಾಮದ ಮಾಜಿ ಸರಪಂಚ್ ನಡುವೆ ತೀವ್ರ ವಾಗ್ವಾದ ನಡೆದಿತ್ತು. ಈ ಪ್ರದೇಶದಲ್ಲಿ ಸರ್ಕಾರವು 3 ಕಿ.ಮೀ ರಸ್ತೆಯನ್ನು ಸಹ ಮಂಜೂರು ಮಾಡಲು ಸಾಧ್ಯವಾಗಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಪೊಲೀಸರು ಅಂತಾ ಹೇಳ್ಕೊಂಡು ಚಿನ್ನದ ಬಿಸ್ಕೆಟ್‌, ಹಣ ದರೋಡೆ ಮಾಡಿದ್ದ ಆರೋಪಿಗಳು ಅಂದರ್‌

ನಾವು ಕಾಂಗ್ರೆಸ್ ಅನ್ನು ಕೆಟ್ಟದಾಗಿ ಪರಿಗಣಿಸಿದ್ದೇವೆ. ಆದರೆ ನೀವು (ಬಿಜೆಪಿ) ಕಾಂಗ್ರೆಸ್‍ಗಿಂತ ಕೆಟ್ಟವರು. ನಮಗೆ ಸರಿಯಾದ ರಸ್ತೆಗಳನ್ನು ನೀಡಿ. ಇಲ್ಲದಿದ್ದರೆ ನಾವು ನಿಮಗೆ ಮತ ಹಾಕುವುದಿಲ್ಲ ಎಂದು ಶಾಸಕರನ್ನು ತರಾಟೆಗೆ ತೆಗೆದುಕೊಂಡ ವೀಡಿಯೋ ವೈರಲ್ ಆಗಿತ್ತು. ಇದಕ್ಕೆ ಶಾಸಕರು ಪ್ರತಿಕ್ರಿಯಿಸಿ ಮತ ಹಾಕಬೇಡಿ, ಅದು ನಿಮ್ಮ ಹಕ್ಕು ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಪ್ರೇಮಿಗಳ ದಿನಾಚರಣೆಗೆ ಹಿಂದೂ ಸಂಘಟನೆಗಳ ಅಡ್ಡಿ ಆತಂಕ – ಬೆಂಗ್ಳೂರು ಪಾರ್ಕ್, ಮಾಲ್‌ಗಳಲ್ಲಿ ಹೈ ಅಲರ್ಟ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029405 0 0 0
<![CDATA[ಕೆಂಗಲ್ ಹನುಮಂತಯ್ಯ ಜೀವನ ಚರಿತ್ರೆ ಗ್ರಂಥ ಈ ವರ್ಷ ಬಿಡುಗಡೆ: ಬೊಮ್ಮಾಯಿ]]> https://publictv.in/basavaraj-bommai-said-kengal-hanumanthaiah-biographical-book-released-this-year/ Fri, 10 Feb 2023 05:50:55 +0000 https://publictv.in/?p=1029422 ಬೆಂಗಳೂರು: ಪ್ರತಿ ಕನ್ನಡಿಗನಿಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ (Kengal Hanumanthaiah) ಅವರ ಬದುಕು, ಹೋರಾಟದ ಬಗ್ಗೆ ಪರಿಚಯಿಸುವ ಗ್ರಂಥವನ್ನು ಇದೇ ವರ್ಷ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ಮಾಜಿ ಮುಖ್ಯಮಂತ್ರಿ ದಿ. ಕೆಂಗಲ್ ಹನುಮಂತಯ್ಯನವರ 115 ನೇ ಜನ್ಮದಿನಾಚರಣೆಯ ಅಂಗವಾಗಿ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಕರ್ನಾಟಕದ 2ನೇ ಮುಖ್ಯಮಂತ್ರಿ, ಧೀಮಂತ ನಾಯಕ, ಕೇಂದ್ರ ರೈಲ್ವೆ ಸಚಿವ, ಕರ್ನಾಟಕದ (Karnataka) ಏಕೀಕರಣದಲ್ಲಿ ಮಹತ್ವದ ಪಾತ್ರ ವಹಿಸಿದ್ದ ಕೆಂಗಲ್ ಹನುಮಂತಯ್ಯನವರಿಗೆ ಇಂದು ಅವರ ಜನ್ಮದಿನದಂದು ಗೌರವಾರ್ಪಣೆ ಮಾಡಿದ್ದೇವೆ ಎಂದರು.

ಕೆಂಗಲ್ ಹನುಮಂತಯ್ಯ ಅವರ ಜೀವನ ಚರಿತ್ರೆಯನ್ನು ಒಗ್ಗೂಡಿಸಿ ಅಧಿಕೃತ ಗ್ರಂಥ ಸಿದ್ಧಪಡಿಸಿ ಈ ವರ್ಷ ಬಿಡುಗಡೆ ಮಾಡಲಾಗುವುದು. ಈಗಾಗಲೇ ರಾಮನಗರದಲ್ಲಿ ಕೆಂಗಲ್ ಹನುಮಂತಯ್ಯನವರ ಪ್ರತಿಮೆ ನಿರ್ಮಾಣವಾಗುತ್ತಿದ್ದು, ಆದಷ್ಟು ಬೇಗನೆ ಪ್ರತಿಮೆ ಅನಾವರಣಕ್ಕೆ ಕ್ರಮ ಕೈಗೊಳ್ಳಲಾಗುವುದು‌ ಎಂದು ಹೇಳಿದರು.

ಬೆಂಗಳೂರು (Bengaluru) - ಮೈಸೂರು (Mysuru) ರಸ್ತೆಯ ಮಾರ್ಗದ ಪ್ರಮುಖ ಸ್ಥಳದಲ್ಲಿ ಅವರ ಪ್ರತಿಮೆ ನಿರ್ಮಾಣಕ್ಕೆ ಬಿಬಿಎಂಪಿಯಲ್ಲಿ ಪ್ರಸ್ತಾವನೆ ಇದೆ. ಅದಕ್ಕೆ ಕೂಡಲೇ ಒಪ್ಪಿಗೆ ನೀಡಿ ಆ ಕೆಲಸವನ್ನು ಈ ವರ್ಷವೇ ಪ್ರಾರಂಭಿಸಲಾಗುವುದು. ಕೆಂಗಲ್‌ನಲ್ಲಿರುವ ಅವರ ಸ್ಮಾರಕವನ್ನು ಸ್ಮೃತಿ ಉದ್ಯಾನವನ ಎಂದು ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ. ಅದಕ್ಕೆ ಅಗತ್ಯ ಅನುದಾನವನ್ನೂ ಒದಗಿಸಲಾಗುವುದು. ಅವರ ಸ್ಮರಣೆ ನಿರಂತರವಾಗಿರಲಿ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಸಕಾಲಕ್ಕೆ ಬಾರದ ಅಂಬುಲೆನ್ಸ್ – 4 ದಿನದ ಹಸುಳೆ ಸಾವು

ಕರ್ನಾಟಕ ರಾಜ್ಯ ಸ್ಥಾಪನೆಯಾಗಲು, ಕನ್ನಡ ಮಾತನಾಡುವ ಎಲ್ಲಾ ಜನರನ್ನು ಒಗ್ಗೂಡಿಸಿದ ಪ್ರಮುಖರಲ್ಲಿ ಕೆಂಗಲ್ ಹನುಮಂತಯ್ಯ ಅವರು ಅಗ್ರಗಣ್ಯರು. ಮೈಸೂರಿನ ಪ್ರಜಾ ಪ್ರತಿನಿಧಿ ಸಭೆಯಿಂದ ಹಿಡಿದು ವಿಧಾನಸಭಾ ಸದಸ್ಯರು, ಲೋಕಸಭಾ ಸದಸ್ಯರಾಗಿ, ಕರ್ನಾಟಕದ ಪ್ರಾರಂಭಿಕ ರಾಜಕಾರಣದಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ ಧೀಮಂತ ನಾಯಕರು. ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ವಿಷನ್ ಡಾಕ್ಯುಮೆಂಟ್ ನೀಡಿ, ಕರ್ನಾಟಕದ ಅಭಿವೃದ್ಧಿಗೆ ಭದ್ರಬುನಾದಿಯನ್ನು ಹಾಕಿದವರು ಎಂದರು.

ವಿಧಾನಸೌಧ ಇಷ್ಟು ಸುಂದರವಾಗಿ ಕರ್ನಾಟಕದ ರಾಜಧಾನಿಯಲ್ಲಿ ತಲೆ ಎತ್ತಲು ಕಾರಣೀಭೂತರಾಗಿದ್ದಾರೆ. ಒಂದು ಮಿಷನ್ ರೀತಿಯಲ್ಲಿ ಪರಿಶ್ರಮ ಹಾಕಿದ್ದರು. ತಂತ್ರಜ್ಞಾನ ಇಲ್ಲದ ಕಾಲದಲ್ಲಿ ಅತ್ಯಂತ ಭವ್ಯವಾಗಿ ನಿರ್ಮಾಣ ಮಾಡಿದ್ದು ಕೆಂಗಲ್ ಹನುಮಂತಯ್ಯ ಅವರು‌ ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು. ಇದನ್ನೂ ಓದಿ: ದೇಶದಲ್ಲೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿ ಲಿಥಿಯಮ್ ನಿಕ್ಷೇಪ ಪತ್ತೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029422 0 0 0
<![CDATA[ಮಾಜಿ ಬಾಯ್‌ಫ್ರೆಂಡ್ ಜೊತೆ ಕಾಣಿಸಿಕೊಂಡ ಸಾರಾ; ವಿಶೇಷ ಬೇಡಿಕೆಯಿಟ್ಟ ಫ್ಯಾನ್ಸ್]]> https://publictv.in/kartik-aaryan-sara-ali-khan-spotted-chatting-are-they-together-in-udaipur/ Fri, 10 Feb 2023 06:33:57 +0000 https://publictv.in/?p=1029427 `ಲವ್ ಆಜ್ ಕಲ್' (Love Aaj Kal) ಚಿತ್ರ ಖ್ಯಾತಿಯ ಕಾರ್ತಿಕ್ ಆರ್ಯನ್ (Karthik Aryan) ಮತ್ತು ಸಾರಾ ಅಲಿ ಖಾನ್ (Sara Ali Khan) ಮತ್ತೆ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಮಾಜಿ ಪ್ರಿಯಕರ ಕಾರ್ತಿಕ್ ಜೊತೆ ಸಾರಾ ಮತ್ತೆ ಜೊತೆಯಾಗಿರುವ ಫೋಟೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ವೇಳೆ ಜೋಡಿಗೆ ಅಭಿಮಾನಿಗಳು ವಿಶೇಷ ಬೇಡಿಕೆಯಿಟ್ಟಿದ್ದಾರೆ.

ಬಾಲಿವುಡ್‌ನಲ್ಲಿ (Bollywood) ಪ್ರೇಮ ಪಕ್ಷಿಗಳಾಗಿ ಬಿಟೌನ್ ಗಲ್ಲಿಯಲ್ಲಿ ಸುತ್ತಾಡಿದ್ದ ಕಾರ್ತಿಕ್ ಮತ್ತು ಸಾರಾ, `ಲವ್ ಆಜ್ ಕಲ್' (Love Aaj Kal) ಚಿತ್ರದ ಶೂಟಿಂಗ್ ಸಮಯದಲ್ಲಿ ಪ್ರೇಮಾಂಕುರವಾಗಿತ್ತು. ಬ್ರೇಕಪ್‌ನಲ್ಲಿ ಪ್ರೀತಿ ಅಂತ್ಯವಾಗಿತ್ತು. ಈಗ ಸಿದ್-ಕಿಯಾರಾ ಅವರಂತೆಯೇ ಜೊತೆಯಾಗಿ, ಮದುವೆಯಾಗಿ ಎಂದು ಫ್ಯಾನ್ಸ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

ಈ ಹಿಂದೆ ಕಿಯಾರಾ-ಸಿದ್ (Kiara - Siddarth) ನಡುವೆ ಬ್ರೇಕಪ್ ಆಗಿದೆ ಎನ್ನಲಾಗಿತ್ತು. ಬಳಿಕ ಇಬ್ಬರು ಪ್ಯಾಚಪ್ ಮಾಡಿಕೊಂಡಿದ್ದರು. ಸಿದ್-ಕಿಯಾರಾ ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ ಅಭಿಮಾನಿಗಳಿಗೆ ಶುಭಸುದ್ದಿ ನೀಡಿದ್ದರು. ಹಾಗಾಗಿ ವೈರಲ್ ಆಗಿರುವ ಕಾರ್ತಿಕ್‌ -ಸಾರಾ ಫೋಟೋ ನೋಡಿ ಫ್ಯಾನ್ಸ್‌ ವಿಶೇಷ ಕೋರಿಕೆಯಿಟ್ಟಿದ್ದಾರೆ.

 
View this post on Instagram
 

A post shared by Viral Bhayani (@viralbhayani)

ಕಾರ್ತಿಕ್ ಆರ್ಯನ್- ಸಾರಾ ಅಲಿ ಖಾನ್ (ಫೆ.9)ರಂದು ಉದಯಪುರದಲ್ಲಿ ಒಟ್ಟಿಗೆ ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡಿದ್ದಾರೆ. ಇಬ್ಬರು ಮುನಿಸು ಮರೆತು ನಗು ನಗುತ್ತಾ ಮಾತನಾಡಿದ್ದಾರೆ. ಈ ಫೋಟೋ ನೋಡಿ ಫ್ಯಾನ್ಸ್, ಮುನಿಸು ಮರೆತು ಸಿದ್-ಕಿಯಾರಾ ಅವರಂತೆಯೇ ನೀವು ಒಂದಾಗಿ ಎಂದು ಮನವಿ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅಭಿಮಾನಿಗಳ ಈ ಆಸೆಯನ್ನ ಲವ್ ಆಜ್ ಕಲ್ ಜೋಡಿ ಈಡೇರಿಸುತ್ತಾರಾ ಎಂಬುದನ್ನ ಕಾದುನೋಡಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029427 0 0 0
<![CDATA[Aero India 2023: ತುರ್ತು ಆರೋಗ್ಯ ಸೇವೆಗಾಗಿ 30 ವೈದ್ಯಕೀಯ ತಂಡಗಳ ನಿಯೋಜನೆ]]> https://publictv.in/aero-india-2023-health-department-sets-up-30-disaster-management-teams/ Fri, 10 Feb 2023 06:24:43 +0000 https://publictv.in/?p=1029428 ಬೆಂಗಳೂರು: ಫೆಬ್ರವರಿ 13 ರಿಂದ 17ರ ವರೆಗೆ ಏರೋ ಇಂಡಿಯಾ-2023 (Aero India 2023) ವೈಮಾನಿಕ ಪ್ರದರ್ಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ತುರ್ತು ಆರೋಗ್ಯ ಸೇವೆ ಕಲ್ಪಿಸಲು ಆರೋಗ್ಯ ಇಲಾಖೆ (Health Department) 30 ವೈದ್ಯಕೀಯ ತಂಡಗಳನ್ನ (Medical Team) ನಿಯೋಜನೆ ಮಾಡಿದೆ.

ಯಲಹಂಕ ವಾಯುನೆಲೆಯಲ್ಲಿ ವೈಮಾನಿಕ ಪ್ರದರ್ಶನ ನಡೆಯಲಿದ್ದು, ಈ ಸಂದರ್ಭದಲ್ಲಿ ತುರ್ತು ವೈದ್ಯಕೀಯ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಇದನ್ನೂ ಓದಿ: ದೇಶದಲ್ಲೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿ ಲಿಥಿಯಮ್ ನಿಕ್ಷೇಪ ಪತ್ತೆ

ಏನೇನು ಸಿದ್ಧತೆ? ವೈಮಾನಿಕ ಪ್ರದರ್ಶನದ ದಿನಗಳಲ್ಲಿ 30 ತುರ್ತು ಆರೋಗ್ಯ ವಿಪತ್ತು ನಿರ್ವಹಣಾ ತಂಡಗಳನ್ನ ನಿಯೋಜನೆ ಮಾಡಲಾಗಿದೆ. ಪ್ರತಿ ತಂಡದಲ್ಲಿ ಒಬ್ಬ ತಜ್ಞ ವೈದ್ಯರು (Doctors), ಶುಶ್ರೂಷಕಿ, ಫಾರ್ಮಾಸಿಸ್ಟ್ ಮತ್ತು ಸಹಾಯಕ ಸಿಬ್ಬಂದಿ ಅಂಬುಲೆನ್ಸ್ (Ambulance) ವಾಹನದೊಂದಿಗೆ ಇರುತ್ತಾರೆ. ಇದನ್ನೂ ಓದಿ: ಸಚಿವರಿಗೆ ತುರಿಕೆ ಪುಡಿ ಎರಚಿದ ಅನಾಮಿಕ – ಸಭೆಯಲ್ಲೇ ಕುರ್ತಾ ತೆಗೆದು ಕೈ ತೊಳೆದುಕೊಂಡ ಸಚಿವ

ಒಳಾಂಗಣದಲ್ಲಿ 10 ತಂಡಗಳು ಹಾಗೂ ಹೊರಾಂಗಣದಲ್ಲಿ 20 ತಂಡಗಳ ನಿಯೋಜನೆ ಮಾಡಲಾಗಿದೆ. ಸರ್ಕಾರಿ ಮತ್ತು ಖಾಸಗಿಯ 45 ಅಂಬುಲೆನ್ಸ್ (Ambulance) ವಾಹನಗಳ ಬಳಕೆ ಮಾಡಲಾಗುತ್ತಿದೆ. 70 ವೈದ್ಯರು, 80 ಅರೆ ವೈದ್ಯಕೀಯ ಸಿಬ್ಬಂದಿ ಮತ್ತು 27 ಸಹಾಯಕ ಸಿಬ್ಬಂದಿಯೂ ಈ ತಂಡದಲ್ಲಿ ಇರಲಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ಜಾತ್ರೆ: ಸುದೀಪ್ ಅಭಿಮಾನಿಗಳಿಂದ ಕುರ್ಚಿಗಳು ಪೀಸ್ ಪೀಸ್

ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಗಳು (Private Hospital) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೊತೆ ಕೈ ಜೋಡಿಸಿವೆ. ಖಾಸಗಿ ಆಸ್ಪತ್ರೆಗಳಲ್ಲಿ 1,928 ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ 750 ಹಾಸಿಗೆಗಳನ್ನ ಕಾಯ್ದಿರಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ಅಧಿಕಾರಿಗಳೂ ಈ ತಂಡದಲ್ಲಿದ್ದು, ಈಗಾಗಲೇ ಅಣುಕು ಪ್ರದರ್ಶನ ನಡೆಸುತ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029428 0 0 0
<![CDATA[ವರಾಹ ರೂಪಂ ವಿವಾದ : ರಿಷಬ್ ಶೆಟ್ಟಿ ಮತ್ತು ತಂಡಕ್ಕೆ ಸುಪ್ರೀಂಕೋರ್ಟ್ ನಿಂದ ಬಿಗ್ ರಿಲೀಫ್]]> https://publictv.in/big-relief-from-supreme-court-for-rishabh-shetty-and-team/ Fri, 10 Feb 2023 06:28:49 +0000 https://publictv.in/?p=1029430 ‘ವರಾಹ ರೂಪಂ’ (Varaha Rupam) ಹಾಡಿಗೆ (Song) ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಇಂದು ಸುಪ್ರೀಂ ಕೋರ್ಟ್ ಸಡಿಲಿಸಿದೆ. ಕೆಲವು ಷರತ್ತುಗಳನ್ನು ಹಾಕುವ ಮೂಲಕ ‘ಕಾಂತಾರ’ (Kantara) ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty) ಹಾಗೂ ನಿರ್ಮಾಪಕ ವಿಜಯ್ ಕಿರಗಂದೂರು (Vijay Kirgandur) ಅವರಿಗೆ ಕೇರಳ ಹೈಕೋರ್ಟ್ ಮೊನ್ನೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ‘ವರಾಹ ರೂಪಂ’ ಹಾಡಿಗೆ ಸಂಬಂಧಿಸಿದಂತೆ ಕೇರಳದ ಹೈಕೋರ್ಟ್ ನ್ಯಾಯಮೂರ್ತಿ ಎ.ಬದ್ರುದ್ದೀನ್ ಅವರು ‘ಕಾಪಿರೈಟ್ ಪ್ರಕರಣದಲ್ಲಿ ಸಿವಿಲ್ ಕೋರ್ಟ್ ನಿಂದ ಆದೇಶ ಬರೋವರೆಗೂ ವರಾಹ ರೂಪಂ ಹಾಡನ್ನು ಬಳಕೆ ಮಾಡುವಂತಿಲ್ಲ’ ಎನ್ನುವ ಷರತ್ತೂ ಸೇರಿದಂತೆ ಹಲವು ಷರತ್ತುಗಳು ಹಾಕಿತ್ತು.

ಎರಡು ದಿನಗಳ ಕಾಲ ಅಂದರೆ ಫೆ.12 ಮತ್ತು 13 ರಂದು ವಿಚಾರಣೆಗಾಗಿ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ತನಿಖಾಧಿಕಾರಿಯು ಅವರನ್ನು ವಿಚಾರಣೆಗೆ ಒಳಪಡಿಸಿ, ಒಂದು ವೇಳೆ ಬಂಧಿಸಿದರೆ ನ್ಯಾಯವ್ಯಾಪ್ತಿಯ ನ್ಯಾಯಾಲಯಕ್ಕೆ ಹಾಜರು ಪಡಿಸಬೇಕು. ನಂತರ  50 ಸಾವಿರ ಬಾಂಡ್  ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಕೋರ್ಟ್ ಜಾಮೀನು ನೀಡಬೇಕು. ಆರೋಪಿಗಳು ಅರ್ಜಿದಾರರನ್ನು ಹಾಗೂ ಸಾಕ್ಷಿಗಳನ್ನು ಬೆದರಿಸಬಾರದು ಮತ್ತು ಸಾಕ್ಷ್ಯ ನಾಶ ಮಾಡುವಂತಹ ಕೆಲಸಕ್ಕೆ ಕೈ ಹಾಕಬಾರದು. ಹಾಗೂ ತನಿಖೆಗೆ ಸಹಕರಿಸಬೇಕು. ನ್ಯಾಯಾಲಯದ ಪೂರ್ವಾನುಮತಿಯಿಲ್ಲದೇ ಆರೋಪಿಗಳು ಭಾರತವನ್ನು ತೊರೆಯುವಂತಿಲ್ಲ. ಜಾಮೀನು ಪಡೆದ ಸಮಯದಲ್ಲಿ ಆರೋಪಿಗಳು ಯಾವುದೇ ಅಪರಾಧದ ಕೃತ್ಯದಲ್ಲಿ ಭಾಗಿಯಾಗುವಂತಿಲ್ಲ. ಅಂತಹ ಘಟನೆಗಳು ನಡೆದಿರುವುದು ಕೋರ್ಟ್ ಗಮನಕ್ಕೆ ಬಂದರೆ, ಜಾಮೀನನ್ನು ರದ್ದುಗೊಳಿಸಲಾಗುವುದು ಎಂದು ಕೋರ್ಟ್ ತಿಳಿಸಿತ್ತು. ಇದೀಗ ಸುಪ್ರೀಂ ಕೋರ್ಟ್, ನಟ ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರ್ಗಂದೂರ್ ಗೆ ಮಧ್ಯಂತರ ರಕ್ಷಣೆ ನೀಡಿದೆ. ತನಿಖೆ ವೇಳೆ ಬಂಧಿಸದಂತೆ ಸುಪ್ರೀಂ ಸೂಚಿಸಿದೆ. ಇದನ್ನೂ ಓದಿ: ಕ್ರಶ್ ಮದುವೆ ಆಗಿದ್ದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಬೇಸರ ಹೊರಹಾಕಿದ ಸುದೀಪ್ ಪುತ್ರಿ

‘ಕಾಂತಾರ’ ಸಿನಿಮಾದ ಸೂಪರ್ ಹಿಟ್ ‘ವರಾಹ ರೂಪಂ’ ಹಾಡಿನ ಟ್ಯೂನ್ ಅನ್ನು ಕದಿಯಲಾಗಿದೆ ಎಂದು ಮಲಯಾಳಂನ ತೈಕ್ಕುಡಂ ಬ್ರಿಡ್ಜ್ ಆರೋಪಿಸಿ ದೂರು ನೀಡಿತ್ತು.  ಅದು ತಮ್ಮ ‘ನವರಸಂ’ ಹಾಡಿನದ್ದು ಎನ್ನುವುದನ್ನು ಸಾಕ್ಷ್ಯ ಸಮೇತ ಕೋಯಿಕ್ಕೋಡ್ ನ ಠಾಣೆಯಲ್ಲಿ ದೂರು ದಾಖಲಿಸಿತ್ತು.  ಈ ದೂರಿಗೆ ಸಂಬಂಧಿಸಿದಂತೆ ಮೊನ್ನೆ ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು ಮತ್ತು ರಿಷಬ್ ಶೆಟ್ಟಿ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.

ರವಿವಾರವಷ್ಟೇ ‘ಕಾಂತಾರ’ ಸಿನಿಮಾದ ಶತದಿನೋತ್ಸವ ಆಚರಿಸಿದೆ ಚಿತ್ರತಂಡ. ಈ ವೇಳೆಯಲ್ಲಿ ‘ಕಾಂತಾರ 1’ ಸಿನಿಮಾದ ವಿಷಯವನ್ನೂ ಹಂಚಿಕೊಂಡಿದೆ. ಏಪ್ರಿಲ್ ಹೊತ್ತಿಗೆ ‘ಕಾಂತಾರ 1’ ಸಿನಿಮಾದ ಕೆಲವು ವಿಷಯಗಳನ್ನೂ ನಿರ್ದೇಶಕರು ಹಂಚಿಕೊಳ್ಳಲಿದ್ದಾರೆ. ಈಗಾಗಲೇ ಸ್ಕ್ರಿಪ್ಟ್ ಕೆಲಸದಲ್ಲಿ ಚಿತ್ರತಂಡ ತೊಡಗಿಕೊಂಡಿದೆ. ಆದರೂ, ವರಾಹ ರೂಪಂ ಹಾಡಿನ ಸಮಸ್ಯೆ ಬಗೆಹರಿದಿಲ್ಲ. ಮುಂದಿನ ದಿನಗಳಲ್ಲಿ ಯಾರ ಪರ ತೀರ್ಪು ಬರಬಹುದು ಎನ್ನುವುದು ಸದ್ಯಕ್ಕಿರುವ ಕುತೂಹಲವಷ್ಟೇ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029430 0 0 0
<![CDATA[ಪೊಲೀಸರ ಕಿರುಕುಳ ಆರೋಪ - ವೀಡಿಯೋ ಮಾಡಿ ಯುವಕ ಆತ್ಮಹತ್ಯೆಗೆ ಯತ್ನ]]> https://publictv.in/police-harassment-a-young-man-tried-to-commit-suicide-by-making-a-video-in-bengaluru/ Fri, 10 Feb 2023 06:43:55 +0000 https://publictv.in/?p=1029426 ಆನೇಕಲ್: ಪೊಲೀಸರ (Police) ಕಿರುಳಕ್ಕೆ ಬೇಸತ್ತು ಯುವಕನೋರ್ವ (Youth) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ (Bengaluru) ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮುಗಳೂರಿನ ಭೋವಿಪಾಳ್ಯದ ನಿವಾಸಿ ಸುರೇಶ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದ ಸುರೇಶ್ ಇತ್ತೀಚೆಗಷ್ಟೇ ಸರ್ಜಾಪುರದ ಬಾಡಿಗೆ ಮನೆಗೆ ಶಿಫ್ಟ್ ಆಗಿದ್ದ. ಪೊಲೀಸರ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸುರೇಶ್ ವೀಡಿಯೋ ಮಾಡಿ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾನೆ.

ಸುರೇಶ್ ಕಾಡಗೋಡಿ ಸಮೀಪದ ಸೀಗೆಹಳ್ಳಿಯ ಯುವತಿಯನ್ನು ಪ್ರೀತಿಸುತ್ತಿದ್ದ. ಪ್ರೀತಿಯ ವಿಚಾರ ಯುವತಿಯ ತಂದೆ-ತಾಯಿಗೆ ತಿಳಿದು ಪೊಲೀಸರ ಮೂಲಕ ಕರೆ ಮಾಡಿಸಿ, ಅತ್ಯಾಚಾರದ ಕೇಸ್ ದಾಖಲಿಸುವುದಾಗಿ ಹೆದರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಸುರೇಶ್, ನನ್ನ ಸಾವಿಗೆ ಕಾಡುಗೋಡಿ ಪೊಲೀಸರು, ಯುವತಿಯ ತಂದೆ-ತಾಯಿ ಹಾಗೂ ಮತ್ತೊಂದು ಯುವತಿ ಕಾರಣ ಎಂದು ಆರೋಪಿಸಿದ್ದಾನೆ.

ಅದಾದ ಬಳಿಕವೂ ಕಳೆದ ಒಂದು ವಾರದಿಂದ ಪೊಲೀಸರೆಂದು ಹೇಳಿಕೊಂಡು ನಿರಂತರ ಕರೆಗಳು ಬರುತ್ತಿದ್ದವು. ಅಷ್ಟೇ ಅಲ್ಲದೇ ಠಾಣೆಗೆ ಬರುವಂತೆ ನಿರಂತರವಾಗಿ ಫೋನ್ ಮಾಡುತ್ತಿದ್ದ ಆರೋಪವೂ ಕೇಳಿಬಂದಿದೆ. ಫೋನ್ ಕರೆಗಳಿಂದ ಗಾಬರಿಗೊಂಡಿದ್ದ ಸುರೇಶ್ ಇಲಿ ಪಾಷಾಣ ಸೇವಿಸಿದ್ದಾನೆ. ಅಷ್ಟೇ ಅಲ್ಲದೇ ಬಾಟಲಿಯಿಂದ ತಲೆಗೆ ಹೊಡೆದುಕೊಂಡು, ಕೈ ಕೊಯ್ದುಕೊಂಡು ವೀಡಿಯೋ ಮಾಡಿ ಹಂಚಿಕೊಂಡಿದ್ದಾನೆ. ಇದನ್ನೂ ಓದಿ: ಕೆಂಗಲ್ ಹನುಮಂತಯ್ಯ ಜೀವನ ಚರಿತ್ರೆ ಗ್ರಂಥ ಈ ವರ್ಷ ಬಿಡುಗಡೆ: ಬೊಮ್ಮಾಯಿ

ಅಸ್ವಸ್ಥಗೊಂಡಿದ್ದ ಸುರೇಶ್‌ನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸರ್ಜಾಪುರದ ಬಾಲಾಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಸರ್ಜಾಪುರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಸಕಾಲಕ್ಕೆ ಬಾರದ ಅಂಬುಲೆನ್ಸ್ – 4 ದಿನದ ಹಸುಳೆ ಸಾವು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029426 0 0 0
<![CDATA[ಕ್ಯಾನ್ಸರ್‌ ವಿರುದ್ಧ ಹೋರಾಡುತ್ತಿರುವ ಬಾಲಕನ ಆಸೆ ಈಡೇರಿಸಿದ ನಟ ರಾಮ್ ಚರಣ್]]> https://publictv.in/actor-ram-charan-meets-nine-year-old-fan-ailing-cancer-see-pics/ Fri, 10 Feb 2023 07:10:31 +0000 https://publictv.in/?p=1029451 `ಆರ್‌ಆರ್‌ಆರ್' (RRR) ಸೂಪರ್ ಸಕ್ಸಸ್ ನಂತರ ಹೊಸ ಸಿನಿಮಾಗಳತ್ತ ರಾಮ್ ಚರಣ್ (Ram Charan) ಗಮನ ನೀಡ್ತಿದ್ದಾರೆ. ಸದ್ಯ ನಟ ಸಿನಿಮಾ ಬಿಟ್ಟು ಹೊಸ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ತಾವು ತೆರೆಮೇಲೆ ಮಾತ್ರ ಹೀರೋ ಅಲ್ಲ, ತೆರೆಹಿಂದೆ ಕೂಡ ಹೀರೋನೇ ಅನ್ನೋದನ್ನ ಪ್ರೂವ್ ಮಾಡಿದ್ದಾರೆ. ಕ್ಯಾನ್ಸರ್‌ನಿಂದ (Cancer) ಬಳಲುತ್ತಿರುವ ಅಭಿಮಾನಿಯ ಕೊನೆ ಆಸೆಯನ್ನ ಈಡೇರಿಸಿದ್ದಾರೆ.

ಮೆಗಾಸ್ಟಾರ್ ಕುಟುಂಬ (Megastar Family) ಸಿನಿಮಾಗಳನ್ನ ಕೊಡುಗೆಯಾಗಿ ಅಷ್ಟೇ ಕೊಟ್ಟಿಲ್ಲ. ಸಾಮಾಜಿಕ ಕಾರ್ಯಗಳ ಮೂಲಕ ಅನೇಕರ ಸಂಕಷ್ಟಕ್ಕೆ ಸಾಥ್ ನೀಡಿದ್ದಾರೆ. ಹೀಗಿರುವಾಗ ನಟ ರಾಮ್ ಚರಣ್, ಪುಟ್ಟ ಅಭಿಮಾನಿಯ ಪ್ರೀತಿಗಾಗಿ ಮತ್ತು ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಬಾಲಕನ ಆಸೆಯನ್ನ ಪೂರೈಸಿದ್ದಾರೆ. ಇದನ್ನೂ ಓದಿ: ಮಾಜಿ ಬಾಯ್‌ಫ್ರೆಂಡ್ ಜೊತೆ ಕಾಣಿಸಿಕೊಂಡ ಸಾರಾ; ವಿಶೇಷ ಬೇಡಿಕೆಯಿಟ್ಟ ಫ್ಯಾನ್ಸ್

9 ವರ್ಷದ ಬಾಲಕ ಮಣಿ ಕುಶಾಲ್ (Mani Kushal), ಕ್ಯಾನ್ಸರ್‌ನಿಂದ ಬಳಲುತ್ತಿದ್ದಾನೆ. ಆತನನ್ನು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆತ ರಾಮ್ ಚರಣ್ ಅವರ ದೊಡ್ಡ ಅಭಿಮಾನಿ. ಮಣಿ ಕುಶಾಲ್‌ಗೆ ರಾಮ್ ಚರಣ್ ಅವರನ್ನು ಭೇಟಿ ಮಾಡಬೇಕು ಎನ್ನುವ ಆಸೆ ಇತ್ತು. ಈ ಆಸೆಯನ್ನು ಅವರು ಈಡೇರಿಸಿದ್ದಾರೆ. ಆಸ್ಪತ್ರೆಗೆ ತೆರಳಿ ಬಾಲಕನನ್ನು ಭೇಟಿಯಾಗಿ ಅವರ ಯೋಗ ಕ್ಷೇಮ ವಿಚಾರಿದ್ದಾರೆ. ಈ ಕುರಿತ ಫೋಟೋ ವೈರಲ್ ಆಗಿದೆ.

ರಾಮ್ ಚರಣ್ ಅವರದ್ದು ವಿಶಾಲ ಹೃದಯ ಎಂದು ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡ್ತಿದ್ದಾರೆ. `ತೆರೆಮೇಲೆ ಮಾತ್ರವಲ್ಲ, ತೆರೆ ಹಿಂದೆಯೂ ನೀವು ಇಷ್ಟ ಆಗೋದು ಇದಕ್ಕೆ' ಎಂದು ಅನೇಕರು ಸೋಶಿಯಲ್ ಮೀಡಿಯಾದಲ್ಲಿ ರಾಮ್ ಚರಣ್ ಬಗ್ಗೆ ಬರೆದುಕೊಂಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029451 0 0 0
<![CDATA[ವಿಧಾನಮಂಡಲ ಜಂಟಿ ಅಧಿವೇಶನ ಇಂದಿನಿಂದ ಆರಂಭ - ಸರ್ಕಾರದ ಸಾಧನೆ ಬಣ್ಣಿಸಿದ ರಾಜ್ಯಪಾಲ ಗೆಹ್ಲೋಟ್]]> https://publictv.in/karnataka-assembly-session-strats-from-today-governor-praise-government-achieve/ Fri, 10 Feb 2023 07:35:57 +0000 https://publictv.in/?p=1029452 ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ (Karnataka Assembly Session) ಇಂದಿನಿಂದ (ಶುಕ್ರವಾರ) ಆರಂಭಗೊAಡಿದ್ದು, ಉಭಯ ಸದನಗಳನ್ನುದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawarchand Gehlot) ಭಾಷಣ ಮಾಡಿದರು. ಈ ವೇಳೆ ಸರ್ಕಾರದ ಸಾಧನೆಗಳನ್ನು ಕೊಂಡಾಡಿದರು.

ನನ್ನ ಸರ್ಕಾರವು ರೈತರು, ಕಾರ್ಮಿಕರು, ಬಡವರು, ದುರ್ಬಲರು, ಅವಕಾಶ ವಂಚಿತರ ಕಲ್ಯಾಣ ಮತ್ತು ಅಭಿವೃದ್ಧಿಗೆ ಬದ್ಧವಾಗಿದೆ. ಅಭಿವೃದ್ಧಿ ಪಥದಲ್ಲಿ ರಾಜ್ಯ ಮುಂಚೂಣಿಯಾಗಿ ದಾಪುಗಾಲಿಡುತ್ತಿದೆ. ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಮಾದರಿಯನ್ನು ಸರ್ಕಾರ ಅನುಸರಿಸುತ್ತಿದೆ. ಮೋದಿಯವರು ಮುಂದಿನ 25 ವರ್ಷಕ್ಕೆ ಅಮೃತ ಕಾಲದಲ್ಲಿ ಹಾಕಿಕೊಟ್ಟ ಪ್ರಗತಿ ಪಥವನ್ನು ಯಶಸ್ವಿಯಾಗಿ ರಾಜ್ಯವು ಕ್ರಮಿಸುವ ವಿಶ್ವಾಸ ಇದೆ. ರೈತ ಮತ್ತು ಅವನ ಕುಟುಂಬ ಸದೃಢಗೊಳಿಸಲು ಸರ್ಕಾರ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಹೊಗಳಿದರು. ಇದನ್ನೂ ಓದಿ: Aero India 2023: ತುರ್ತು ಆರೋಗ್ಯ ಸೇವೆಗಾಗಿ 30 ವೈದ್ಯಕೀಯ ತಂಡಗಳ ನಿಯೋಜನೆ

ರೈತ ವಿದ್ಯಾನಿಧಿ ಯೋಜನೆ ರೈತರು, ನೇಕಾರರು, ಕೃಷಿ ಕಾರ್ಮಿಕರು, ಮೀನುಗಾರರಿಗೆ ವಿಸ್ತರಿಸಿದೆ. 10.79 ಲಕ್ಷ ವಿದ್ಯಾರ್ಥಿಗಳಿಗೆ 484 ಕೋಟಿ ರೂ. ವಿದ್ಯಾರ್ಥಿ ವೇತನ ಕೊಡಲಾಗಿದೆ. ರೈತ ಶಕ್ತಿ ಯೋಜನೆಯಡಿ ಪ್ರತಿ ಎಕರೆಗೆ 250 ರೂ. ಡೀಸೆಲ್ ಸಹಾಯಧನ, 750 ಅಮೃತ ರೈತ, ಮೀನುಗಾರರ, ನೇಕಾರರ ಉತ್ಪಾದಕ ಸಂಸ್ಥೆಗಳ ರಚನೆಗೆ ನೋಂದಣಿ, ಗೋಸಂಪತ್ತಿನ ರಕ್ಷಣೆಗೆ ಗೋಹತ್ಯಾ ತಡೆ ಕಾಯ್ದೆ ತರಲಾಗಿದೆ. 100 ಸರ್ಕಾರಿ ಗೋ ಶಾಲೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಬಣ್ಣಿಸಿದರು.

ದೇಶದಲ್ಲೇ ಪ್ರಥಮ ಬಾರಿಗೆ ಪುಣ್ಯಕೋಟಿ ದತ್ತು ಯೋಜನೆ ತರಲಾಗಿದೆ. ಜಾನುವಾರುಗಳ ಚರ್ಮಗಂಟು ರೋಗ ನಿಯಂತ್ರಣಕ್ಕೆ 1 ಕೋಟಿಗೂ ಹೆಚ್ಚು ಜಾನುವಾರುಗಳಿಗೆ ಲಸಿಕೆ. ಮತ್ಸ್ಯಸಂಪದ ಯೋಜನೆ ಮೂಲಕ ಮೀನುಗಾರರಿಗೆ 2758 ಕೋಟಿ ಆರ್ಥಿಕ ನೆರವು ನೀಡಲಾಗಿದೆ. ಶೂನ್ಯ ಬಡ್ಡಿ ದರದಲ್ಲಿ 15,066 ಕೋಟಿ ರೂ. ಅಲ್ಪಾವಧಿ ಬೆಳೆ ಸಾಲ ವಿತರಣೆ, 29,638 ಸ್ವಸಹಾಯ ಗುಂಪುಗಳಿಗೆ ಶೂನ್ಯ ಬಡ್ಡಿದರದಲ್ಲಿ 1,215 ಕೋಟಿ ರೂ. ಸಾಲ ಕೊಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕೆಂಗಲ್ ಹನುಮಂತಯ್ಯ ಜೀವನ ಚರಿತ್ರೆ ಗ್ರಂಥ ಈ ವರ್ಷ ಬಿಡುಗಡೆ: ಬೊಮ್ಮಾಯಿ

ರಾಜ್ಯಪಾಲರು ಭಾಷಣದಲ್ಲಿ ಎಸ್ಸಿ, ಎಸ್ಟಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳದ ಬಗ್ಗೆ ಮಾತನಾಡಿದರು. ಆದರೆ ಹೊಸ ಪ್ರವರ್ಗಗಳ ಸೃಷ್ಟಿ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ಪಂಚಮಸಾಲಿ ಸಮುದಾಯ ಮತ್ತು ಒಕ್ಕಲಿಗ ಸಮುದಾಯಗಳ ಬೇಡಿಕೆ ಸಂಬಂಧ 2ಸಿ, 2ಡಿ ಪ್ರವರ್ಗಗಳನ್ನು ಸರ್ಕಾರ ಸೃಷ್ಟಿಸಿತ್ತು. ಕಳೆದ ವರ್ಷ ಡಿಸೆಂಬರ್ 29 ರಂದು ನಡೆದ ಸಚಿವ ಸಂಪುಟದಲ್ಲಿ ಈ ಸಂಬಂಧ ತೀರ್ಮಾನ ಕೈಗೊಂಡಿತ್ತು. ಆದರೆ ಪಂಚಮಸಾಲಿ ಸಮುದಾಯ ಹೊಸ ಪ್ರವರ್ಗಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆ ಬಗ್ಗೆ ರಾಜ್ಯಪಾಲರು ಪ್ರಸ್ತಾಪಿಸಿಲ್ಲ.

ಸರ್ಕಾರದ ಸಾಧನೆ, ಯೋಜನೆಗಳಿಗೆ ಸಂಬಂಧಿಸಿದಂತೆ 34 ಪುಟಗಳ ಭಾಷಣ ಪುಸ್ತಕವನ್ನು ರಾಜ್ಯಪಾಲರು ಓದಿದರು. ಸುಮಾರು ಒಂದು ಗಂಟೆ ಕಾಲ ಭಾಷಣ ಮಾಡಿದರು. ರಾಜ್ಯಪಾಲರ ಭಾಷಣ ದಿನವೂ ಅನೇಕ ಶಾಸಕರು ಗೈರಾಗಿದ್ದರು. ಅಧಿವೇಶನದ ಮೊದಲ ದಿನವೇ ವಿಧಾನಸಭೆಯಲ್ಲಿ ಖಾಲಿ ಖಾಲಿ ಕುರ್ಚಿಗಳು ಕಂಡುಬಂದವು. ಇದನ್ನೂ ಓದಿ: ಪಕ್ಷ ಸೂಚಿಸಿದ್ರೆ ಹಾಸನದಿಂದಲೂ ಸ್ಪರ್ಧೆಗೆ ಸಿದ್ಧ: ಹೆಚ್‌.ಡಿ.ರೇವಣ್ಣ

ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಶಾಸಕರು ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅನೇಕರು ಅಧಿವೇಶನಕ್ಕೆ ಗೈರಾಗಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಹೆಚ್.ಡಿ.ಕುಮಾರಸ್ವಾಮಿ ಅವರೂ ಸಹ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029452 0 0 0
<![CDATA[ವಿರಾಟ್ ಕೊಹ್ಲಿಯಿಂದ ಕೆಲವು ಶಾಟ್‌ಗಳನ್ನ ಕಲಿತೆ - ಸತ್ಯ ಒಪ್ಪಿಕೊಂಡ ಆಸ್ಟ್ರೇಲಿಯಾ ಕ್ರಿಕೆಟಿಗ]]> https://publictv.in/australia-cricketer-marnus-labuschagne-admits-learning-few-shots-from-virat-kohli/ Fri, 10 Feb 2023 07:23:02 +0000 https://publictv.in/?p=1029454 ಮುಂಬೈ/ನಾಗ್ಪುರ: ಟೀಂ ಇಂಡಿಯಾ (Team India) ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ (Virat Kohli) ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ ಅನ್ನೋದು ನಿದರ್ಶನಗಳಿಂದ ಸಾಬೀತಾಗುತ್ತಿದೆ. ಕ್ರೀಡಾ ತಾರೆಗಳೂ ಅವರ ಶಾಟ್‌ಗಳನ್ನ ಅನುಕರಣೆ ಮಾಡೋದು ಗಮನಾರ್ಹವಾಗಿದೆ.

ಅದರಂತೆ ಆಸ್ಟ್ರೇಲಿಯಾ (Australia) ಕ್ರಿಕೆಟಿಗರೊಬ್ಬರು ವಿರಾಟ್ ಕೊಹ್ಲಿ ಅವರಿಂದ ಕಲಿತ ಕೆಲವು ಶಾಟ್‌ಗಳನ್ನ ಟೀಂ ಇಂಡಿಯಾ ವಿರುದ್ಧದ ಆಟದಲ್ಲೇ ಪ್ರಯೋಗ ಮಾಡಿರುವುದು ಕಂಡುಬಂದಿದೆ.

ಹೌದು.. ಆಸ್ಟ್ರೇಲಿಯಾ ಕ್ರಿಕೆಟಿಗ ಮಾರ್ನಸ್ ಲಾಬುಶೇನ್ (Marnus Labuschagne) ತಾನು ವಿರಾಟ್ ಕೊಹ್ಲಿ ಅವರಿಂದ ಕೆಲವು ಶಾಟ್‌ಗಳನ್ನ ಟೆಸ್ಟ್ ಪಂದ್ಯದಲ್ಲಿ ಪ್ರಯೋಗ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ಜಡೇಜಾ, ಅಶ್ವಿನ್‌ ದಾಳಿಗೆ ಆಸ್ಟ್ರೇಲಿಯಾ ಪಲ್ಟಿ – ಏಕದಿನ ಶೈಲಿಯಲ್ಲಿ ರೋಹಿತ್‌ ಬ್ಯಾಟಿಂಗ್‌

ಭಾರತ-ಆಸ್ಟ್ರೇಲಿಯಾ (India, Australia) ನಡುವಿನ ಟೆಸ್ಟ್ ಸರಣಿ ಆರಂಭಗೊಂಡಿದೆ. ಮೊದಲ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ 63.5 ಓವರ್‌ಗಳಲ್ಲಿ 177 ರನ್‌ಗಳಿಗೆ ಆಲೌಟ್ ಆಯಿತು. ಈ ಪಂದ್ಯದಲ್ಲಿ ಮಾರ್ನಸ್ ಲಾಬುಶೇನ್ 123 ಎಸೆತಗಳಲ್ಲಿ 49 ರನ್‌ಗಳಿಸಿ ವಿಕೆಟ್ ಒಪ್ಪಿಸಿದರು. ಅವರೊಬ್ಬರೇ ಹೆಚ್ಚಿನ ರನ್ ಗಳಿಸಿದ್ದರು.

ಪಂದ್ಯದ ಬಳಿಕ `ಅತ್ಯುತ್ತಮ ಶಾಟ್‌ಗಳನ್ನ ಆಡಿದ್ದೀರಿ' ಎಂಬ ಪ್ರಶಂಸೆಗೆ ಉತ್ತರಿಸಿದ ಲಾಬುಶೇನ್, ನಾನು ಕೊಹ್ಲಿಯಿಂದ ಕೆಲವು ಶಾಟ್ ಹೊಡೆಯುವುದನ್ನ ಕಲಿತಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 3rd T20I: ಶತಕ ಸಿಡಿಸಿ ಟೀಂ ಇಂಡಿಯಾ ಪರ ಟಿ20 ಕ್ರಿಕೆಟ್‍ನಲ್ಲಿ ನೂತನ ದಾಖಲೆ ಬರೆದ ಗಿಲ್

ನಾವು ಟೀಂ ಇಂಡಿಯಾ ವಿರುದ್ಧ ಸರಣಿ ಗೆಲ್ಲಲು ಬಂದಿದ್ದೇವೆ. ಸಾಧ್ಯವಾದಷ್ಟು ಶ್ರಮ ಹಾಕುತ್ತೇವೆ. ವಿಶೇಷ ಪ್ರದರ್ಶನದೊಂದಿಗೆ ಟ್ರೋಫಿ ಗೆದ್ದು ತವರಿಗೆ ಮರಳಲು ಹೋರಾಡುತ್ತೇವೆ ಎಂದು ತಿಳಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029454 0 0 0
<![CDATA[ನಾನು ಪಕ್ಷೇತರವಾಗಿ ಸ್ಪರ್ಧಿಸುತ್ತೇನೆ - ಶಿವಲಿಂಗೇಗೌಡರ ಮತ್ತೊಂದು ಆಡಿಯೋ ವೈರಲ್]]> https://publictv.in/karnataka-election-2023-hassan-arsikere-km-shivalinge-gowda-another-audio-viral/ Fri, 10 Feb 2023 07:41:49 +0000 https://publictv.in/?p=1029456 ಹಾಸನ: ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ (KM Shivalinge Gowda) ಮಾತನಾಡಿರುವ ಮತ್ತೊಂದು ಆಡಿಯೋ ವೈರಲ್ ಆಗಿದೆ. ಅದರಲ್ಲಿ ತಾವು ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

ಜೆಡಿಎಸ್ (JDS) ತೊರೆದು ಕಾಂಗ್ರೆಸ್ (Congress) ಸೇರುವ ಬಗ್ಗೆ ಶಾಸಕ ಶಿವಲಿಂಗೇಗೌಡ ಮಾತನಾಡಿದ್ದ ಆಡಿಯೋ ಗುರುವಾರವಷ್ಟೇ ವೈರಲ್ ಆಗಿತ್ತು. ಶಾಸಕ ಶಿವಲಿಂಗೇಗೌಡ ಅವರದ್ದು ಎನ್ನಲಾದ ಆಡಿಯೋದಲ್ಲಿ ,ನಾನು ಕಾಂಗ್ರೆಸ್ ಸೇರಿದ್ರೆ 50 ಸಾವಿರ ವೋಟ್ ಲೀಡ್‍ನಲ್ಲಿ ಗೆಲ್ತೀನಿ ಎಂದು ಹೇಳಿದ್ದರು. ಈ ಆಡಿಯೋ ಬೆನ್ನಲ್ಲೇ ಇದೀಗ ಐದು ಸೆಕೆಂಡ್ ಇರುವ ಮತ್ತೊಂದು ಆಡಿಯೋ ವೈರಲ್ ಆಗಿದೆ.

ಆಡಿಯೋದಲ್ಲಿ ಏನಿದೆ?: ಇಬ್ಬರು ಹೀಗೆ ಕಿತ್ತಾಡಿದ್ರೆ ಮುಂದಿನ ಚುನಾವಣೆಯಲ್ಲಿ ನಾನು ಪಕ್ಷೇತರವಾಗಿ ಸ್ಪರ್ಧಿಸುತ್ತೇನೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡು ಬೇಡ. ಎರಡು ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಒಪ್ಪದೆ ಹೋದರೇ ಪಕ್ಷೇತರನಾಗಿ ಸ್ಪರ್ಧಿಸುವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೆಂಗಲ್ ಹನುಮಂತಯ್ಯ ಜೀವನ ಚರಿತ್ರೆ ಗ್ರಂಥ ಈ ವರ್ಷ ಬಿಡುಗಡೆ: ಬೊಮ್ಮಾಯಿ

ಕಾರ್ಯಕರ್ತರೊಂದಿಗೆ ಮಾತನಾಡಿರುವ ಶಿವಲಿಂಗೇಗೌಡ ಜೆಡಿಎಸ್‍ನಿಂದ ಅಂತರ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಚರ್ಚೆ ನಡುವೆ ಮತ್ತೊಂದು ಆಡಿಯೋ ವೈರಲ್ ಆಗಿದೆ. ಇದನ್ನೂ ಓದಿ: Aero India 2023: ತುರ್ತು ಆರೋಗ್ಯ ಸೇವೆಗಾಗಿ 30 ವೈದ್ಯಕೀಯ ತಂಡಗಳ ನಿಯೋಜನೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029456 0 0 0
<![CDATA[ವಾಲ್ಮೀಕಿ ಜಾತ್ರೆಯಲ್ಲಿ ಕಿಚ್ಚನ ಫ್ಯಾನ್ಸ್ ಗಲಾಟೆ : ಸುದೀಪ್ ಬೆನ್ನಿಗೆ ನಿಂತ ಶಾಸಕ ರಾಜುಗೌಡ]]> https://publictv.in/kichnas-fans-riot-at-valmiki-jatra-mla-rajugowda-stands-behind-sudeep/ Fri, 10 Feb 2023 08:22:09 +0000 https://publictv.in/?p=1029472 ನ್ನಡದ ಖ್ಯಾತ ನಟ ಸುದೀಪ್ (Sudeep) ಅಭಿಮಾನಿಗಳು (Fans) ವಾಲ್ಮೀಕಿ (Valmiki) ಜಾತ್ರೆಯಲ್ಲಿ (Jatre) ಮಾಡಿದ ಗಲಾಟೆಗೆ ಸಂಬಂಧಿಸಿದಂತೆ ಸುರಪುರ ಶಾಸಕ ರಾಜುಗೌಡ ಸ್ಪಷ್ಟನೆ ನೀಡಿದ್ದಾರೆ. ಈ ಘಟನೆಗೂ ಸುದೀಪ್ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದಿರುವ ಅವರು, ಪದೇ ಪದೇ ಆಯೋಜಕರು ಸುದೀಪ್ ಅವರ ಹೆಸರನ್ನು ಹೇಳುತ್ತಿದ್ದರು. ಹಾಗಾಗಿ ಅಭಿಮಾನಿಗಳಿಗೆ ನಿರಾಸೆಯಾಗಿದೆ ಎಂದಿದ್ದಾರೆ. ಸುದೀಪ್ ಅವರಿಗೆ ಆಹ್ವಾನವಿದ್ದರೆ ಯಾವುದೇ ಕಾರಣಕ್ಕೂ ಅವರು ತಪ್ಪಿಸುತ್ತಿರಲಿಲ್ಲ ಎಂದು ನಟನ ಬೆನ್ನಿಗೆ ನಿಂತಿದ್ದಾರೆ.

ತಮ್ಮ ನೆಚ್ಚಿನ ನಟ ಸುದೀಪ್ ವಾಲ್ಮೀಕಿ ಜಾತ್ರೆಗೆ ಆಗಮಿಸಲಿಲ್ಲ ಎನ್ನುವ ಕಾರಣಕ್ಕಾಗಿ ಕಾರ್ಯಕ್ರಮದಲ್ಲಿ ಹಾಕಿದ್ದ ಕುರ್ಚಿಗಳನ್ನು ಹೊಡೆದು ಹಾಕಿದ್ದಾರೆ. ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಲ್ಲಿ ನಡೆಯುತ್ತಿದ್ದ ವಾಲ್ಮೀಕಿ ಜಾತ್ರೆಗೆ ಕಿಚ್ಚ ಸುದೀಪ್ ಬರುತ್ತಾರೆ ಎಂದು ಸುತ್ತಲಿನ ಅಭಿಮಾನಿಗಳು ಆಗಮಿಸಿದ್ದರು. ಬೆಳಗ್ಗೆಯಿಂದಲೇ ಸುದೀಪ್ ಫೋಟೋ ಹಿಡಿದುಕೊಂಡು ಜಯಘೋಷ ಮಾಡುತ್ತಿದ್ದರು. ಇದನ್ನೂ ಓದಿ: ಮಾಜಿ ಬಾಯ್‌ಫ್ರೆಂಡ್ ಜೊತೆ ಕಾಣಿಸಿಕೊಂಡ ಸಾರಾ; ವಿಶೇಷ ಬೇಡಿಕೆಯಿಟ್ಟ ಫ್ಯಾನ್ಸ್

ಬೆಳಗ್ಗೆ ಉದ್ಘಾಟನಾ ಕಾರ್ಯಕ್ರಮಕ್ಕೆ ಸುದೀಪ್ ಬರಲಿದ್ದಾರೆ ಎಂದು ಸುದ್ದಿ ಆಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಭಾಗಿ ಆಗಿದ್ದರು. ಆಗಲೂ ಅಭಿಮಾನಿಗಳು ಕಿಚ್ಚ ಕಿಚ್ಚ ಎಂದು ಘೋಷಣೆ ಕೂಗುತ್ತಿದ್ದರು. ವಾಲ್ಮೀಕಿ ಶ್ರೀಗಳು ಅಭಿಮಾನಿಗಳನ್ನು ಎಷ್ಟೇ ಸಮಾಧಾನಿಸಿದರು. ಪ್ರಯೋಜನಕ್ಕೆ ಬರಲಿಲ್ಲ. ಕೊನೆಯಲ್ಲಿ ಶ್ರೀಗಳು ತಾಳ್ಮೆ ಕಳೆದುಕೊಂಡು ಅಭಿಮಾನಿಗಳ ಮೇಲೆ ಕೋಪಿಸಿಕೊಂಡರು.

ಅಭಿಮಾನಿಗಳ ಕೂಗು ಹೆಚ್ಚಾದ ಕಾರಣದಿಂದಾಗಿ ಸಂಜೆ ಸುದೀಪ್ ಬರಲಿದ್ದಾರೆ ಎಂದು ಘೋಷಿಸಲಾಯಿತು. ಸಂಜೆಯಾದರೂ ಸುದೀಪ್ ಬಾರದೇ ಇರುವ ಕಾರಣಕ್ಕಾಗಿ ಆಕ್ರೋಶಗೊಂಡ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಹಾಕಿದ್ದ ಕುರ್ಚಿಗಳನ್ನು ಹೊಡೆದು ಹಾಕಿ ಆಕ್ರೋಶ ಹೊರಹಾಕಿದರು. ಅಭಿಮಾನಿಗಳನ್ನು ಸಮಾಧಾನಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸುದೀಪ್, ‘ನನಗೆ ಕಾರ್ಯಕ್ರಮಕ್ಕೆ ಯಾವುದೇ ಆಹ್ವಾನವಿರಲಿಲ್ಲ ಮತ್ತು ಕಾರ್ಯಕ್ರಮದ ಬಗ್ಗೆ ಗೊತ್ತೂ ಇರಲಿಲ್ಲ. ಹಾಗಾಗಿ ಬರುವದಕ್ಕೆ ಆಗಲಿಲ್ಲ. ಅಭಿಮಾನಿಗಳ ಈ ನಡೆ ಬೇಸರ ತರಿಸಿದೆ. ಒಪ್ಪಿಕೊಂಡ ಕಾರ್ಯಕ್ರಮವನ್ನು ನಾನು ಯಾವತ್ತೂ ತಪ್ಪಿಸಲಿಲ್ಲ ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029472 0 0 0
<![CDATA[ಮಾರ್ಚ್ ಮೊದಲ ವಾರ ಮೋದಿ ಫೈನಲ್ ಮೆಗಾ ಶೋ?]]> https://publictv.in/karnataka-election-2023-narendra-modi-final-mega-show-in-first-week-of-march/ Fri, 10 Feb 2023 07:59:22 +0000 https://publictv.in/?p=1029477 - ಮೈಸೂರು - ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಕಾಪ್ಟರ್ ಬಂದಿಳಿಯುತ್ತಾ?

ಬೆಂಗಳೂರು: ಓಲ್ಡ್ ಮೈಸೂರು (Old Mysuru) ಲಾಸ್ಟ್ ಗೇಮ್, ಫಸ್ಟ್ ಚಾನ್ಸ್ ಎಂಬ ತಂತ್ರ ಬಿಜೆಪಿಯದ್ದು (BJP). ಹಳೇ ಮೈಸೂರು ಭಾಗದಲ್ಲಿ ಮತ ಗಟ್ಟಿ ಮಾಡಿಕೊಳ್ಳಲು ನಾನಾ ಕಸರತ್ತು ನಡೆದಿದೆ. ಅದಕ್ಕೆ ಬಿಜೆಪಿ ಹೈಕಮಾಂಡ್ ಮೋದಿ (Narendra Modi) ಮೆಗಾ ಶೋ ನಡೆಸಲು ಪ್ಲ್ಯಾನ್ ಮಾಡುತ್ತಿದೆ.

ಬಿಜೆಪಿ ಡಬಲ್ ಎಂಜಿನ್ ಸರ್ಕಾರವು ಬೆಂಗಳೂರು (Bengaluru) - ಮೈಸೂರು ಎಕ್ಸ್‌ಪ್ರೆಸ್ ವೇ ಉದ್ಘಾಟನೆಗೆ ವಿಭಿನ್ನ ರೀತಿಯಲ್ಲಿ ಸಿದ್ಧತೆ ಮಾಡುತ್ತಿದೆ. ಮೈಸೂರು - ಬೆಂಗಳೂರು ಎಕ್ಸ್‌ಪ್ರೆಸ್ ವೇನಲ್ಲಿ ಕಾಪ್ಟರ್‌ನಲ್ಲಿ ಬಂದಿಳಿಯುವ ಬಗ್ಗೆ ಬ್ಲೂಪ್ರಿಂಟ್ ರೆಡಿ ಆಗಿದೆ. ಅಷ್ಟೇ ಅಲ್ಲ ಎಕ್ಸ್‌ಪ್ರೆಸ್ ವೇನಲ್ಲಿ ಎಲೆಕ್ಟ್ರಿಕ್ ಕಾರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸುವ ಮೂಲಕ ವಿಭಿನ್ನವಾಗಿ ಕಾರಿಡಾರ್ ಉದ್ಘಾಟನೆಗೆ ಪ್ಲ್ಯಾನ್ ಮಾಡಿದ್ದಾರೆ.

ಎಕ್ಸ್‌ಪ್ರೆಸ್ ವೇ ಮಧ್ಯಭಾಗದಲ್ಲಿ ಹೆಲಿಕಾಪ್ಟರ್‌ನಲ್ಲಿ ಮೋದಿ ಬಂದಿಳಿಯಲು ಜಾಗವನ್ನು ಫೈನಲ್ ಮಾಡುತ್ತಿದ್ದಾರೆ. ರಾಮನಗರದ ಸಮೀಪ ಮೋದಿ ಹೆಲಿಕಾಪ್ಟರ್ ಇಳಿದ್ರೆ, ಅಲ್ಲಿಂದ ಎಲೆಕ್ಟ್ರಿಕ್ ವೆಹಿಕಲ್ ಮೂಲಕ ಒಂದು ಗಂಟೆಗಳ ಕಾಲ‌ ಪ್ರಯಾಣ ಮಾಡುವ ಬಗ್ಗೆ ಸಿದ್ಧತೆ ನಡೆದಿದೆ.

ಅಂದಹಾಗೆ ಚುನಾವಣಾ ಸನಿಹದಲ್ಲಿ ಹಳೇ ಮೈಸೂರು ಭಾಗವನ್ನ ಗಮನದಲ್ಲಿಟ್ಟುಕೊಂಡು 4 ಜಿಲ್ಲೆಗಳ ಮೇಲೆ ಬಿಜೆಪಿ ಹೈಕಮಾಂಡ್ ಕಣ್ಣಿಟ್ಟಿದೆ. ಎಕ್ಸ್‌ಪ್ರೆಸ್ ವೇನಲ್ಲಿ ಎಲೆಕ್ಟ್ರಿಕ್ ವೆಹಿಕಲ್‌ನಲ್ಲಿ ಪ್ರಯಾಣಿಸಿ ಮೋದಿ ಮೈಸೂರಿನಲ್ಲೇ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳುವ ಬಗ್ಗೆ ಬ್ಲೂ ಪ್ರಿಂಟ್ ತಯಾರಾಗಿದೆ. ಈ ಮೂಲಕ ಹಳೇ ಮೈಸೂರು ಭಾಗದಲ್ಲಿ ಮೋದಿಯಿಂದಲೇ ಚುನಾವಣೆ ಕಹಳೆ ಊದಿಸಲು ಮೆಗಾ ಪ್ಲ್ಯಾನ್ ಮಾಡಲಾಗಿದೆ. ಇದನ್ನೂ ಓದಿ: ವಿಧಾನಮಂಡಲ ಜಂಟಿ ಅಧಿವೇಶನ ಇಂದಿನಿಂದ ಆರಂಭ – ಸರ್ಕಾರದ ಸಾಧನೆ ಬಣ್ಣಿಸಿದ ರಾಜ್ಯಪಾಲ ಗೆಹ್ಲೋಟ್

ರಾಜ್ಯ ಸರ್ಕಾರವನ್ನೊಳಗೊಂಡಂತೆ ಪಕ್ಷ ಮತ್ತು ಸರ್ಕಾರಿ ಕಾರ್ಯಕ್ರಮಗಳು ಆಗುವಂತೆ ಸಿದ್ಧತೆ ನಡೆಸಿದ್ದು, ಮತಬೇಟೆಯ ಅಸಲಿ ಗೇಮ್ ಆರಂಭವಾಗ್ತಿದೆ. ಈ ನಡುವೆ ಬಿಜೆಪಿಯ ಪ್ಲ್ಯಾನ್‌ಗೆ ಪ್ರಧಾನಿ ಕಚೇರಿಯಿಂದ ಇನ್ನೂ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಫೆಬ್ರವರಿ ಕಡೇ ವಾರದಲ್ಲಿ ಪ್ರಧಾನಿ ಕಚೇರಿಯಿಂದ ಒಪ್ಪಿಗೆ ಸಿಗುವ ವಿಶ್ವಾಸದಲ್ಲಿ ಬಿಜೆಪಿ ನಾಯಕರಿಂದ ಭರ್ಜರಿ ಸಿದ್ಧತೆ ನಡೆದಿದ್ದು, ಓಲ್ಡ್ ಮೈಸೂರು ಭಾಗದಲ್ಲಿ ಮೋದಿಯಿಂದಲೇ ಚುನಾವಣೆ ಕಹಳೆ ಊದಿಸುವ ಪ್ಲ್ಯಾನ್ ಸಕ್ಸಸ್ ಆಗುತ್ತಾ ಎಂಬುದನ್ನ ಕಾದುನೋಡಬೇಕಿದೆ. ಇದನ್ನೂ ಓದಿ: ನಾನು ಪಕ್ಷೇತರವಾಗಿ ಸ್ಪರ್ಧಿಸುತ್ತೇನೆ – ಶಿವಲಿಂಗೇಗೌಡರ ಮತ್ತೊಂದು ಆಡಿಯೋ ವೈರಲ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029477 0 0 0
<![CDATA[ನಟಿ ಶಿವಲೀಕಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ `ದೃಶ್ಯಂ 2' ನಿರ್ದೇಶಕ]]> https://publictv.in/bollywood-drishyam-2-director-abhishek-pathak-weds-actress-shivaleeka/ Fri, 10 Feb 2023 08:06:14 +0000 https://publictv.in/?p=1029478 ಬಾಲಿವುಡ್‌ನ (Bollywood) ಲವ್ ಬರ್ಡ್ಸ್ ಕಿಯಾರಾ-ಸಿದ್ಧಾರ್ಥ್ ಹಸೆಮಣೆ ಏರಿದ ಬೆನ್ನಲ್ಲೇ ಮತ್ತೊಂದು ಸ್ಟಾರ್ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳತಿ ನಟಿ ಶಿವಲೀಕಾ ಒಬೆರಾಯ್ (Shivaleeka Oberai) ಜೊತೆ `ದೃಶ್ಯಂ 2' ನಿರ್ದೇಶಕ ಅಭಿಷೇಕ್ ಪಾಠಕ್ (Abhishek Pathak) ವೈವಾಹಿಕ (Wedding) ಜೀವನಕ್ಕೆ ಕಾಲಿಟ್ಟಿದ್ದಾರೆ.

 
View this post on Instagram
 

A post shared by ABHISHEK PATHAK (@abhishekpathakk)

ಹಿಂದಿ ಸಾಕಷ್ಟು ಸಿನಿಮಾಗಳ ಮೂಲಕ ಮೋಡಿ ಮಾಡಿರುವ ನಟಿ ಶಿವಲೀಕಾ ಮತ್ತು ನಿರ್ದೇಶಕ ಅಭಿಷೇಕ್ ಸಾಕಷ್ಟು ವರ್ಷಗಳ ಡೇಟಿಂಗ್ ನಂತರ ಇದೀಗ ಮದುವೆಯೆಂಬ ಮುದ್ರೆ ಒತ್ತಿದ್ದಾರೆ.

 
View this post on Instagram
 

A post shared by Shivaleeka Oberoi (@shivaleekaoberoi)

ಗೋವಾದಲ್ಲಿ (Goa) ಖಾಸಗಿ ರೆಸಾರ್ಟ್‌ವೊಂದರಲ್ಲಿ (ಫೆ.9)ರಂದು ಗುರುಹಿರಿಯರ ಸಮ್ಮುಖದಲ್ಲಿ ಅಭಿಷೇಕ್ ಪಾಠಕ್- ನಟಿ ಶಿವಲೀಕಾ ಮದುವೆಯಾಗಿದ್ದಾರೆ. ಬಿಳಿ ಬಣ್ಣದ ಶೆರ್ವಾನಿಯಲ್ಲಿ ಅಭಿಷೇಕ್ ಮಿಂಚಿದ್ದರೆ, ಕೆಂಪು ಬಣ್ಣದ ಲೆಹೆಂಗಾದಲ್ಲಿ ನಟಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಮದುವೆಗೆ ನವಜೋಡಿಗಳ ಡ್ರೆಸ್ ಡಿಸೈನ್ ಮನೀಷ್ ಮಲ್ಹೋತ್ರಾ (Manish Malhotra) ಅವರ ಡಿಸೈನ್‌ನಲ್ಲಿ ಮೂಡಿಬಂದಿದೆ. ಮದುವೆ ಫೋಟೋ ಹಂಚಿಕೊಂಡಿರುವ ಈ ಜೋಡಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಇದನ್ನೂ ಓದಿ: ಕ್ಯಾನ್ಸರ್‌ ವಿರುದ್ಧ ಹೋರಾಡುತ್ತಿರುವ ಬಾಲಕನ ಆಸೆ ಈಡೇರಿಸಿದ ನಟ ರಾಮ್ ಚರಣ್

ಇನ್ನೂ ನಿರ್ದೇಶಕ ಅಭಿಷೇಕ್ ಪಾಠಕ್ ಅವರು `ಬೂಂದ್', `ಉಜ್ದಾ ಚಮನ್', `ದೃಶ್ಯಂ 2' ಸಿನಿಮಾಗಳನ್ನ ನಿರ್ದೇಶಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029478 0 0 0
<![CDATA[ಟಿಕೆಟ್ ಹಂಚಿಕೆ ಸಿದ್ಧತೆಯಲ್ಲಿ ಕಾಂಗ್ರೆಸ್‌ಗೆ ಜಾತಿ ಸಮೀಕರಣದ ಹೊಸ ತಲೆನೋವು]]> https://publictv.in/congress-faced-trouble-for-caste-equation-in-election-ticket-allotment/ Fri, 10 Feb 2023 08:14:27 +0000 https://publictv.in/?p=1029486 ಬೆಂಗಳೂರು: ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್‌ಗೆ (Congress) ಪ್ರಮುಖ ಸಮುದಾಯಗಳ ಹೆಚ್ಚುವರಿ ಟಿಕೆಟ್ ಡಿಮ್ಯಾಂಡ್ ತಲೆಬಿಸಿ ತಂದಿಟ್ಟಿದೆ ಎನ್ನಲಾಗಿದೆ. ಸ್ಕ್ರೀನಿಂಗ್ ಕಮಿಟಿ ಸಭೆ ನಡೆಸಿ ಎರಡು ವಾರದ ಒಳಗೆ ಮೊದಲ ಪಟ್ಟಿ ಬಿಡುಗಡೆಗೆ ʼಕೈʼ ಪಾಳಯದಲ್ಲಿ ಸಿದ್ದತೆ ನಡೆಯುತ್ತಿದೆ.

ಜಾತಿವಾರು ಟಿಕೆಟ್ ಬೇಡಿಕೆ ಈ ಸಲ ಕಳೆದ ಬಾರಿಗಿಂತ ಹೆಚ್ಚಾಗಿರುವುದು ಕಾಂಗ್ರೆಸ್ ಪಾಳಯಕ್ಕೆ ಹೊಸ ತಲೆಬಿಸಿ ತಂದಿಟ್ಟಿದೆ. ಜಾತಿ ನಾಯಕರ ಸಂಖ್ಯಾ ಬಲ ಹೆಚ್ಚಳದ ಕಸರತ್ತಿನಿಂದಾಗಿ ಸಾಮಾಜಿಕ ನ್ಯಾಯದ ಹೆಸರಲ್ಲಿ ಹೆಚ್ಚುವರಿ ಟಿಕೆಟ್ ಡಿಮ್ಯಾಂಡ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಮಾರ್ಚ್ ಮೊದಲ ವಾರ ಮೋದಿ ಫೈನಲ್ ಮೆಗಾ ಶೋ?

ಪ್ರಮುಖ ಜಾತಿಗಳ ಜೊತೆಗೆ ಸಣ್ಣಪುಟ್ಟ ಜಾತಿಗಳು ಸಹ ಈ ಬಾರಿ ಹೆಚ್ಚುವರಿ ಟಿಕೆಟ್ ಡಿಮ್ಯಾಂಡ್ ಮಾಡುತ್ತಿವೆ. ಈಗಾಗಲೇ ಕೆಲವು ಸಮುದಾಯದ ನಾಯಕರು ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಪ್ರಮುಖ‌ ನಾಯಕರ ಮುಂದೆ ಡಿಮ್ಯಾಂಡ್ ಇಟ್ಟಿದ್ದಾರೆ. ಕೆಲವು ಜಾತಿ ಸಮುದಾಯದ ನಾಯಕರು ಸಭೆ ನಡೆಸಲು ಸಹ ಮುಂದಾಗಿದ್ದಾರೆ. ಹಾಗಾದರೆ ಕಳೆದ ಬಾರಿ‌ ಕಾಂಗ್ರೆಸ್ ನೀಡಿದ ಜಾತಿವಾರು ಟಿಕೆಟ್ ಹಂಚಿಕೆ ಹೇಗಿತ್ತು? ಈ ಬಾರಿ ಇರುವ ಡಿಮ್ಯಾಂಡ್ ಏನು? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಲಿಂಗಾಯತರು ಸಮುದಾಯದಲ್ಲಿ ಕಳೆದ ಬಾರಿ 47 ಇದ್ದದ್ದು, ಈ ಬಾರಿ 65 ಇದೆ. ಒಕ್ಕಲಿಗರಲ್ಲಿ ಕಳೆದ ಬಾರಿ- 46, ಈ ಬಾರಿ 55-60 ಇದೆ. ಹಿಂದುಳಿದ ವರ್ಗ ಸಮುದಾಯದಲ್ಲಿ (20 ಸಣ್ಣಪುಟ್ಟ ಜಾತಿಗಳು ಸೇರಿ) ಕಳೆದ ಬಾರಿ- 51, ಈ ಬಾರಿ- 65 ಇದೆ. ಮುಸ್ಲಿಂ ಸಮುದಾಯದಲ್ಲಿ ಕಳೆದ ಬಾರಿ- 17, ಈ ಬಾರಿ- 25-30 ಇದೆ. ಕ್ರಿಶ್ಚಿಯನ್‌ ಸಮುದಾಯದಲ್ಲಿ ಕಳೆದ ಬಾರಿ- 02 ಇದ್ದದ್ದು, ಈ ಬಾರಿ- 5ರಿಂದ 7 ಇದೆ. ಜೈನ ಸಮುದಾಯದಲ್ಲಿ ಕಳೆದ ಬಾರಿ- 02, ಈ ಬಾರಿ- 3ರಿಂದ 5 ಇದೆ. ಬ್ರಾಹ್ಮಣ ಸಮುದಾಯದಲ್ಲಿ ಕಳೆದ ಬಾರಿ- 6, ಈ ಬಾರಿ- 8ರಿಂದ 10 ಇದೆ. ಎಸ್‌ಸಿ ಸಮುದಾಯದಲ್ಲಿ ಕಳೆದ ಬಾರಿ- 35, ಈ ಬಾರಿ- 45ರಿಂದ 50 ಇದೆ. ಎಸ್‌ಟಿ ಸಮುದಾಯದಲ್ಲಿ ಕಳೆದ ಬಾರಿ- 17 ಇದ್ದದ್ದು, ಈ ಬಾರಿ- 25 ಬೇಡಿಕೆ ಇದೆ. ಇದನ್ನೂ ಓದಿ: ನಾನು ಪಕ್ಷೇತರವಾಗಿ ಸ್ಪರ್ಧಿಸುತ್ತೇನೆ – ಶಿವಲಿಂಗೇಗೌಡರ ಮತ್ತೊಂದು ಆಡಿಯೋ ವೈರಲ್

ಹೀಗೆ, ಕಳೆದ ಸಲಕ್ಕಿಂತ ಈ ಬಾರಿ ಹೆಚ್ಚುವರಿ ಟಿಕೆಟ್ ಬೇಡಿಕೆ ಎಲ್ಲಾ ಜಾತಿ ಸಮುದಾಯಗಳಿಂದಲೂ ಶುರುವಾಗಿದೆ ಎನ್ನಲಾಗಿದೆ. ಸಾಮಾಜಿಕ ನ್ಯಾಯದ ಅಡಿಯಲ್ಲಿ ಈ ಬಾರಿ ಕಳೆದ ಸಲಕ್ಕಿಂತ ಹೆಚ್ಚುವರಿ ಟಿಕೆಟ್ ಬೇಕು ಅನ್ನೋದು ಸಮುದಾಯಗಳ ಬೇಡಿಕೆಯಾಗಿದೆ. ಕೈ ಪಾಳಯದಲ್ಲಿ ಟಿಕೆಟ್ ಸಂಖ್ಯೆ ಹೆಚ್ಚಳ ಡಿಮ್ಯಾಂಡ್ ಪಕ್ಷದ ಮಟ್ಟದಲ್ಲಿ ದೊಡ್ಡ ತಲೆನೋವಾಗಿದ್ದು, ಅದನ್ನು ಸರಿಪಡಿಸುವುದೇ ದೊಡ್ಡ ಸವಾಲಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029486 0 0 0
<![CDATA[ಸಿದ್ದರಾಮಯ್ಯ ಕೋಲಾರ ಅಖಾಡಕ್ಕೆ ಸಿದ್ದು ಆಪ್ತ ಅಹಿಂದ ಟೀಂ ಎಂಟ್ರಿ]]> https://publictv.in/siddaramaiahs-ahinda-team-enters-kolar-for-conducting-survey/ Fri, 10 Feb 2023 08:21:07 +0000 https://publictv.in/?p=1029492 ಬೆಂಗಳೂರು: ಕೋಲಾರದಿಂದ (Kolar) ಚುನಾವಣೆಗೆ ಸ್ಪರ್ಧಿಸಲು ಮುಂದಾಗಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ನೆರವಿಗೆ ಅವರ ಹಳೆ ಅಹಿಂದ ಟೀಂ ಮುಂದಾಗಿದೆ ಎನ್ನಲಾಗುತ್ತಿದೆ.

ಅಂದು ಅಹಿಂದ ಕಟ್ಟಲು ಸಹಕಾರ ನೀಡಿದ್ದ ಟೀಂನಿಂದ ಇಂದು ಸಿದ್ದರಾಮಯ್ಯ ಜೊತೆ ಎರಡು ರಹಸ್ಯ ಸಭೆ ಸಹ ನಡೆದಿದೆ ಎಂದು ಸಿದ್ದರಾಮಯ್ಯ ಆಪ್ತ ವಲಯ ಹೇಳುತ್ತಿದೆ. ಇಡೀ ಕೋಲಾರ ಕ್ಷೇತ್ರದ ಸಂಪೂರ್ಣ ವರದಿ ಕೊಡುವ ಜವಾಬ್ದಾರಿಯನ್ನು ಟೀಂ ಅಹಿಂದ ಹೊತ್ತುಕೊಂಡಿದೆ. ಹಳೆ ಟೀಂ ಗ್ರೀನ್ ಸಿಗ್ನಲ್‌ ಕೊಟ್ಟರಷ್ಟೆ ಸಿದ್ದರಾಮಯ್ಯ ಕೋಲಾರ ಸ್ಪರ್ಧೆ ಖಚಿತ ಪಡಿಸುತ್ತಾರೆ ಎನ್ನಲಾಗಿದೆ. ಸಿದ್ದರಾಮಯ್ಯ ಸೇಫ್ ಗಾರ್ಡ್ ಮಾಡಲು ಅಖಾಡಕ್ಕಿಳಿದ ಹಳೇ ಅಹಿಂದ ತಂಡದಿಂದ ಸೇವ್ ಸಿದ್ದರಾಮಯ್ಯ ಸೈಲೆಂಟ್ ಆಪರೇಷನ್ ಶುರುವಾದಂತಿದೆ.

ಅಹಿಂದ ತಂಡಕ್ಕೆ ಕಾನ್ಫಿಡೆನ್ಸ್ ಬಂದರಷ್ಟೆ ಸಿದ್ದರಾಮಯ್ಯ ಕೋಲಾರ ಒಂದೇ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಸಿದ್ದರಾಮಯ್ಯ ಕೋಲಾರ ಕ್ಷೇತ್ರ ಸ್ಪರ್ಧೆ ಬಗ್ಗೆ ನಾನಾ ರೀತಿಯ ವ್ಯಾಖ್ಯಾನಗಳು ಕೇಳಿ ಬರುತ್ತಿವೆ. ಸಿದ್ದರಾಮಯ್ಯಗೆ ಕೋಲಾರ ಅಂದುಕೊಂಡಷ್ಟು ಸೇಫ್‌ ಇಲ್ಲ. ಒಳ ಏಟು ಬೇರೆನಾದರೂ ಇದೆಯಾ? ಇದನ್ನೆಲ್ಲ ಸಂಪೂರ್ಣ ಮಾಹಿತಿ ಸಂಗ್ರಹಕ್ಕೆ ಸಿದ್ದರಾಮಯ್ಯ ಅಹಿಂದ ಹಳೆ ಟೀಂ ಅಖಾಡಕ್ಕೆ ಇಳಿದಿದೆ ಎನ್ನಲಾಗಿದೆ. ಇದನ್ನೂ ಓದಿ: ನಾನು ಪಕ್ಷೇತರವಾಗಿ ಸ್ಪರ್ಧಿಸುತ್ತೇನೆ – ಶಿವಲಿಂಗೇಗೌಡರ ಮತ್ತೊಂದು ಆಡಿಯೋ ವೈರಲ್

ನಂಬಿಕಸ್ಥ ಬಂಟರ ಅಹಿಂದ ಟೀಂ ಈಗಾಗಲೇ ಎರಡು ಬಾರಿ ಸಿದ್ದರಾಮಯ್ಯ ಭೇಟಿ ಮಾಡಿ ಮಾತುಕತೆ ನಡೆಸಿದೆ ಎನ್ನಲಾಗಿದೆ. ಅಹಿಂದ ಟೀಂ ನೆಗೆಟಿವ್ ರಿಪೋರ್ಟ್ ಕೊಟ್ಟರೆ ಸಿದ್ದರಾಮಯ್ಯ ಸ್ಪರ್ಧೆ ವಿಚಾರದಲ್ಲಿ ಬೇರೆಯದ್ದೇ ಬೆಳವಣಿಗೆ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದನ್ನೂ ಓದಿ:  ಮಾರ್ಚ್ ಮೊದಲ ವಾರ ಮೋದಿ ಫೈನಲ್ ಮೆಗಾ ಶೋ?

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029492 0 0 0
<![CDATA[ಒಂದೂವರೆ ವರ್ಷಗಳ ಬಳಿಕ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್]]> https://publictv.in/rohit-sharma-creates-history-becomes-1st-indian-skipper-to-score-century-in-all-three-formats/ Fri, 10 Feb 2023 09:23:20 +0000 https://publictv.in/?p=1029496 ನಾಗ್ಪುರ: ಆಸ್ಟ್ರೇಲಿಯಾ (Australia) ವಿರುದ್ಧ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಶೈಲಿ ಮುಂದುವರಿಸಿದ ಟೀಂ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma), ಒಂದೂವರೆ ವರ್ಷಗಳ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ (Test Cricket) ಶತಕ ಸಿಡಿಸಿದ್ದಾರೆ.

https://twitter.com/BCCI/status/1623947319044640768?ref_src=twsrc%5Etfw%7Ctwcamp%5Etweetembed%7Ctwterm%5E1623947319044640768%7Ctwgr%5Ee9227c3ec2136a64bc8841a093c5e9d86571f50a%7Ctwcon%5Es1_&ref_url=https%3A%2F%2Fwww.timesnownews.com%2F

ಇದು ಟೆಸ್ಟ್ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ (Rohit Sharma) ಸಿಡಿಸಿದ 9ನೇ ಶತಕವಾಗಿದೆ. 2021 ಸೆಪ್ಟೆಂಬರ್‌ನಲ್ಲಿ ಟೆಸ್ಟ್ ಕ್ರಿಕೆಟ್‌ನ 8ನೇ ಶತಕ ಸಿಡಿಸಿದ್ದರು. ಈಗ ಏಕದಿನ, ಟಿ20, ಟೆಸ್ಟ್ ಮೂರು ಮಾದರಿಯಲ್ಲಿ ಶತಕ ಸಿಡಿಸಿದ ಟೀಂ ಇಂಡಿಯಾದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದನ್ನೂ ಓದಿ: ಜಡೇಜಾ, ಅಶ್ವಿನ್‌ ದಾಳಿಗೆ ಆಸ್ಟ್ರೇಲಿಯಾ ಪಲ್ಟಿ – ಏಕದಿನ ಶೈಲಿಯಲ್ಲಿ ರೋಹಿತ್‌ ಬ್ಯಾಟಿಂಗ್‌

ಇಲ್ಲಿನ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 63.5 ಓವರ್‌ಗಳಲ್ಲಿ 177 ರನ್‌ಗಳಿಗೆ ಸರ್ವಪತನ ಕಂಡಿತು. ಬಳಿಕ ಇನಿಂಗ್ಸ್ ಆರಂಭಿಸಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಕೆ.ಎಲ್ ರಾಹುಲ್ ಜೋಡಿ ಮೊದಲ ವಿಕೆಟ್‌ಗೆ 74 ರನ್ ಗಳಿಸಿ ತಂಡಕ್ಕೆ ಉತ್ತಮ ಆರಂಭ ನೀಡಿತ್ತು. ಆದರೆ 20 ರನ್ ಗಳಿಸಿ ಕೆ.ಎಲ್ ರಾಹುಲ್ ವಿಕೆಟ್ ಒಪ್ಪಿಸಿದರು. ಬಳಿಕ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ತೋರಿದ ರೋಹಿತ್ ಶರ್ಮಾ ಮೊದಲನೇ ದಿನದಾಟದ ಅಂತ್ಯಕ್ಕೆ ಏಕದಿನ ಶೈಲಿಯಲ್ಲಿ ಬ್ಯಾಟಿಂಗ್ ಮಾಡಿ ಅಜೇಯ 59 ರನ್ ಸಿಡಿಸಿದ್ದರು.

ಶುಕ್ರವಾರ ಕ್ರೀಸ್‌ಗೆ ಬಂದ ರೋಹಿತ್ ಶರ್ಮಾ ಅದೇ ಬ್ಯಾಟಿಂಗ್ ಲಯ ಮುಂದುರಿಸಿದರು. ನಂತರದಲ್ಲಿ ಕಣಕ್ಕಿಳಿದ ಆರ್.ಅಶ್ವಿನ್ 23 ರನ್ ಹಾಗೂ ಚೇತೇಶ್ವರ್ ಪೂಜಾರ 7 ರನ್, ವಿರಾಟ್ ಕೊಹ್ಲಿ 12 ರನ್, ಸೂರ್ಯಕುಮಾರ್ ಯಾದವ್ 8 ರನ್ ಗಳಿಸಿ ಔಟಾದರು. ನಂತರ ರೋಹಿತ್ ಶರ್ಮಾ 212 ಎಸೆತಗಳಲ್ಲಿ 120 ರನ್ (15 ಬೌಂಡರಿ, 2 ಸಿಕ್ಸರ್‌) ಗಳಿಸಿ ಔಟಾದರು. ಇದನ್ನೂ ಓದಿ: ಹೊಲದಲ್ಲಿ ಟ್ರ್ಯಾಕ್ಟರ್‌ ಓಡಿಸಿದ ಧೋನಿ

ನಂ.1 ಕ್ಯಾಪ್ಟನ್: 67 ಓವರ್‌ಗಳ ಅಂತ್ಯಕ್ಕೆ 179 ಎಸೆತಗಳಲ್ಲಿ ಎದುರಿಸಿದ್ದ ರೋಹಿತ್ ಶರ್ಮಾ 2 ಸಿಕ್ಸರ್, 14 ಬೌಂಡರಿಗಳೊಂದಿಗೆ ಅಜೇಯ 104 ರನ್ ಸಿಡಿಸಿದರು. ಆ ಮೂಲಕ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಭಾರತ ತಂಡದ ಮೊದಲ ನಾಯಕ ಎಂಬ ಕೀರ್ತಿಗೆ ರೋಹಿತ್ ಶರ್ಮಾ ಭಾಜನರಾಗಿದ್ದಾರೆ.

ಇತ್ತೀಚೆಗೆ ರೋಹಿತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಏಕದಿನ ಕ್ರಿಕೆಟ್‌ನ 30ನೇ ಶತಕ ಸಿಡಿಸಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029496 0 0 0

The happiness on the face of Rohit Sharma after reaching his century!

An innings to remember. pic.twitter.com/l8JrbeCrHT

— Mufaddal Vohra (@mufaddal_vohra) February 10, 2023]]>

Milestone Unlocked 🔓

A special landmark 👏 🙌@ImRo45 becomes the first Indian to score hundreds across Tests, ODIs & T20Is as #TeamIndia captain 🔝 pic.twitter.com/YLrcYKcTVR

— BCCI (@BCCI) February 10, 2023]]>

Milestone Unlocked 🔓

A special landmark 👏 🙌@ImRo45 becomes the first Indian to score hundreds across Tests, ODIs & T20Is as #TeamIndia captain 🔝 pic.twitter.com/YLrcYKcTVR

— BCCI (@BCCI) February 10, 2023]]>

Milestone Unlocked 🔓

A special landmark 👏 🙌@ImRo45 becomes the first Indian to score hundreds across Tests, ODIs & T20Is as #TeamIndia captain 🔝 pic.twitter.com/YLrcYKcTVR

— BCCI (@BCCI) February 10, 2023]]>

Milestone Unlocked 🔓

A special landmark 👏 🙌@ImRo45 becomes the first Indian to score hundreds across Tests, ODIs & T20Is as #TeamIndia captain 🔝 pic.twitter.com/YLrcYKcTVR

— BCCI (@BCCI) February 10, 2023]]>

Milestone Unlocked 🔓

A special landmark 👏 🙌@ImRo45 becomes the first Indian to score hundreds across Tests, ODIs & T20Is as #TeamIndia captain 🔝 pic.twitter.com/YLrcYKcTVR

— BCCI (@BCCI) February 10, 2023]]>

Milestone Unlocked 🔓

A special landmark 👏 🙌@ImRo45 becomes the first Indian to score hundreds across Tests, ODIs & T20Is as #TeamIndia captain 🔝 pic.twitter.com/YLrcYKcTVR

— BCCI (@BCCI) February 10, 2023]]>

Milestone Unlocked 🔓

A special landmark 👏 🙌@ImRo45 becomes the first Indian to score hundreds across Tests, ODIs & T20Is as #TeamIndia captain 🔝 pic.twitter.com/YLrcYKcTVR

— BCCI (@BCCI) February 10, 2023]]>
<![CDATA[ಶಾಲಾ ಮಕ್ಕಳ ಜೊತೆ ಕೂತು ಬಿಸಿಯೂಟ ಸವಿದ ಸಿಪಿವೈ]]> https://publictv.in/cp-yogeshwara-had-lunch-with-school-children-at-channapatna/ Fri, 10 Feb 2023 09:37:54 +0000 https://publictv.in/?p=1029500 ರಾಮನಗರ: ಗೊಂಬೆನಗಿರಿ ಚನ್ನಪಟ್ಟಣದಲ್ಲಿ (Channapatna) ಚುನಾವಣಾ (Assembly Elections) ಕಾವು ರಂಗೇರುತ್ತಿದೆ. ಜಿದ್ದಾಜಿದ್ದಿಯ ಕ್ಷೇತ್ರವಾಗಿರುವ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹಾಗೂ ಮಾಜಿ ಸಚಿವ ಸಿಪಿ ಯೋಗೇಶ್ವರ್ (CP Yogeshwara) ನಡುವೆ ಪೈಪೋಟಿ ಹೆಚ್ಚಾಗಿದೆ.

ಕ್ಷೇತ್ರದಾದ್ಯಂತ ಸಿಪಿ ಯೋಗೇಶ್ವರ್ ಕಾಲ್ನಡಿಗೆಯಲ್ಲಿ ಸಂಚಾರ ಮಾಡುತ್ತಿದ್ದಾರೆ. ಸ್ವಾಭಿಮಾನಿ ಸಂಕಲ್ಪ ನಡಿಗೆ ಮೂಲಕ ಮನೆ ಮನೆಗೆ ತೆರಳಿ ಸಿಪಿವೈ ಮತಯಾಚನೆ ಮಾಡುತ್ತಿದ್ದಾರೆ. ಶುಕ್ರವಾರ ಚನ್ನಪಟ್ಟಣ ತಾಲೂಕಿನ ವಿರೂಪಸಂದ್ರ ಗ್ರಾಮದಲ್ಲಿ ಮತಯಾಚನೆ ಮಾಡಿದ ಸಿಪಿ ಯೋಗೇಶ್ವರ್ ಗ್ರಾಮದ ಸರ್ಕಾರಿ ಶಾಲಾ ಮಕ್ಕಳ ಜೊತೆ ಕೂತು ಮಧ್ಯಾಹ್ನದ ಬಿಸಿಯೂಟ ಸವಿದಿದ್ದಾರೆ. ಮಕ್ಕಳ ಜೊತೆ ಕೂತು ಪ್ರಾರ್ಥನೆ ಮಾಡಿ ಊಟ ಮಾಡಿದ್ದಾರೆ.

ಶತಾಯಗತಾಯವಾಗಿ ಮಾಜಿ ಸಿಎಂ ಹೆಚ್‌ಡಿಕೆ ಅವರನ್ನು ಸೋಲಿಸಲು ಸಿಪಿವೈ ತಂತ್ರಗಾರಿಕೆ ರೂಪಿಸುತ್ತಿದ್ದಾರೆ. ಕುಮಾರಸ್ವಾಮಿ ಕ್ಷೇತ್ರಕ್ಕೆ ಬರುವುದಿಲ್ಲ, ನಾನು ಇಲ್ಲಿಯೇ ಇದ್ದು ನಿಮ್ಮ ಕಷ್ಟಗಳನ್ನು ಆಲಿಸುತ್ತೇನೆ ಎಂದು ಮತದಾರರ ಮನವೊಲಿಸುವ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಕರ್ನಾಟಕಕ್ಕೆ 100 ರೂ. ನೀಡಿದರೆ, ದೇಶಕ್ಕೆ ಕರ್ನಾಟಕ ಸಾವಿರ ರೂ. ನೀಡಲಿದೆ: ತೇಜಸ್ವಿ ಸೂರ್ಯ

ಕ್ಷೇತ್ರಕ್ಕೆ ನೀರಾವರಿ ಯೋಜನೆ ತಂದು ಕೆರೆ ಅಭಿವೃದ್ಧಿ ಮಾಡಿದರೂ ಕಳೆದ ಚುನಾವಣೆಯಲ್ಲಿ ಸೋಲಾಯಿತು. ಈ ಬಾರಿ ಕ್ಷೇತ್ರದ ಜನರು ಆಶೀರ್ವಾದ ಮಾಡಿ ಎಂದು ಭಾವನಾತ್ಮಕವಾಗಿ ಮತದಾರರ ಓಲೈಕೆಗೆ ಸಿಪಿವೈ ಮುಂದಾಗಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಕೋಲಾರ ಅಖಾಡಕ್ಕೆ ಸಿದ್ದು ಆಪ್ತ ಅಹಿಂದ ಟೀಂ ಎಂಟ್ರಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029500 0 0 0
<![CDATA[ಕರ್ನಾಟಕಕ್ಕೆ 100 ರೂ. ನೀಡಿದರೆ, ದೇಶಕ್ಕೆ ಕರ್ನಾಟಕ ಸಾವಿರ ರೂ. ನೀಡಲಿದೆ: ತೇಜಸ್ವಿ ಸೂರ್ಯ]]> https://publictv.in/tejasvi-surya-speak-about-narendra-modi-government-has-given-to-karnataka-in-parliament/ Fri, 10 Feb 2023 09:28:54 +0000 https://publictv.in/?p=1029501 - ಕಾಂಗ್ರೆಸ್ ಕಂಬಿ ಇಲ್ಲದ ರೈಲು ಬಿಟ್ಟಿತ್ತು - 70 ವರ್ಷದಲ್ಲಿ ಆಗದ ಪ್ರಗತಿ 8 ವರ್ಷದಲ್ಲಿ ಆಗಿದೆ

ನವದೆಹಲಿ: ಕರ್ನಾಟಕದ ಅಭಿವೃದ್ಧಿಗೆ ನೂರು ರೂಪಾಯಿ ನೀಡಿದರೆ, ದೇಶದ ಅಭಿವೃದ್ಧಿಗೆ ಕರ್ನಾಟಕ ಸಾವಿರ ರೂಪಾಯಿ ನೀಡಲಿದೆ. ಇದು ಕರ್ನಾಟಕದ ತಾಕತ್ತು ಎಂದು ಸಂಸದ ತೇಜಸ್ವಿ ಸೂರ್ಯ (Tejasvi Surya) ಹೇಳಿದ್ದಾರೆ. ಲೋಕಸಭೆಯಲ್ಲಿ (Lok Sabha) ಬಜೆಟ್ (Budget) ಮೇಲೆ ಮಾತನಾಡಿದ ಅವರು 70 ವರ್ಷದಲ್ಲಿ ಆಗದ ಅಭಿವೃದ್ಧಿ ಕಾರ್ಯಗಳು 8 ವರ್ಷದಲ್ಲಿ ಸಾಧ್ಯವಾಗಿವೆ ಎಂದು ಹೇಳಿದರು.

ಸುದೀರ್ಘ ಭಾಷಣ ಮಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಪ್ರಗತಿ ಪರ ಬಜೆಟ್ ಮಂಡಿಸಲಾಗಿದೆ. ಅಮೃತ್ ಕಾಲದಲ್ಲಿ ದೇಶದ ಯುವಕರನ್ನು ದೃಷ್ಟಿಯಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸಿದೆ. ಕಳೆದ 8-9 ವರ್ಷಗಳಿಂದ ಕರ್ನಾಟಕಕ್ಕೆ ಹಲವು ಯೋಜನೆಗಳು ಮೋದಿ ಸರ್ಕಾರದಿಂದ ಸಿಕ್ಕಿದೆ. ಅದಕ್ಕಾಗಿ ನಾನು ಕರ್ನಾಟಕದ (Karnataka) ಜನರ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ನರೇಂದ್ರ ಮೋದಿ ಅವರಿಂದ ಕರ್ನಾಟಕ ಸರ್ವಾಂಗೀಣ ಪ್ರಗತಿಯಾಗಿದೆ. ಕಳೆದ 8 ವರ್ಷದಲ್ಲಿ 4,000 ಕಿ.ಮೀಗೂ ಅಧಿಕ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಿದೆ. 1 ಲಕ್ಷ 16 ಸಾವಿರ ಕೋಟಿ ಯೋಜನೆಗಳನ್ನು ರಸ್ತೆಗೆ ನೀಡಿದೆ. ಬೆಂಗಳೂರಿನಿಂದ (Bengaluru) ಬೇರೆ ಬೇರೆ ರಾಜ್ಯಗಳ ಪ್ರಮುಖ ನಗರಗಳಿಗೆ ಸಂಪರ್ಕ ನೀಡಿದೆ. 70 ವರ್ಷದಲ್ಲಿ ಆಗದ ಅಭಿವೃದ್ಧಿ 8 ವರ್ಷದಲ್ಲಿ ಆಗಿದೆ. ಇದರಿಂದ ಕರ್ನಾಟಕ ಜನರಿಗೆ ದೊಡ್ಡ ಉಪಯೋಗವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೋದಿ ಸರ್ಕಾರದ ಅವಧಿಯಲ್ಲಿ ರೈಲ್ವೇ ವಲಯದಲ್ಲೂ ಸಾಕಷ್ಟು ಕ್ರಾಂತಿಯಾಗಿದೆ, ಯುಪಿಎ ಸರ್ಕಾರಕ್ಕಿಂತ ಎರಡು ಪಟ್ಟು ಡಬ್ಲಿಂಗ್ ಕೆಲಸ ನಮ್ಮ ಸರ್ಕಾರದಲ್ಲಿ ಆಗಿದೆ. ಈ ವರ್ಷ 7600 ಕೋಟಿ ರೂ. ಅನುದಾನ ಕರ್ನಾಟಕಕ್ಕೆ ನೀಡಿದೆ. 55 ರೈಲ್ವೆ ನಿಲ್ದಾಣಗಳನ್ನು ವಿಶ್ವ ದರ್ಜೆಗೆ ಏರಿಸಲಾಗುತ್ತಿದೆ. ಚಿಕ್ಕಮಗಳೂರಿಗೆ ಚುನಾವಣೆ ಸ್ಪರ್ಧಿಸಲು ಇಂದಿರಾಗಾಂಧಿ ಬಂದಾಗ ರೈಲ್ವೆ ಬ್ರಾಡ್‍ಗೇಜ್, ಡಬ್ಲಿಂಗ್ ಭರವಸೆ ನೀಡಿದ್ದರು. ಆದರೆ ಇಂದಿರಾ, ರಾಜೀವ್, ಸೋನಿಯಾ ಗಾಂಧಿ ಬಂದು ಹೋದರೂ ಅಭಿವೃದ್ಧಿಯಾಗಲಿಲ್ಲ. 30-40 ವರ್ಷ ಕಂಬಿನೇ ಇಲ್ಲದೇ ರೈಲು ಬಿಟ್ಟರು. ಆದರೆ ನಮ್ಮ ಸರ್ಕಾರದಲ್ಲಿ ಅತಿ ಹೆಚ್ಚು ರೈಲ್ವೆ ಯೋಜನೆಗಳನ್ನು ನೀಡಿದೆ ಎಂದು ತಿಳಿಸಿದರು.

ಕಳೆದ 8 ವರ್ಷದಲ್ಲಿ ಉಡಾನ್ ಯೋಜನೆ ಅಡಿ ವಿಮಾನ ನಿಲ್ದಾಣಗಳನ್ನು ನಿರ್ಮಿಸಿದೆ. ಪ್ರತಿ 200-300 ಕಿ.ಮೀಗೆ ಒಂದರಂತೆ ಒಂಭತ್ತು ವಿಮಾನ ನಿಲ್ದಾಣಗಳನ್ನು ಮೋದಿ ಸರ್ಕಾರ ನೀಡಿದೆ. ಕರಾವಳಿ ಪ್ರದೇಶದಲ್ಲಿ ಬಂದರುಗಳನ್ನು ಅಭಿವೃದ್ಧಿ ಮಾಡಿದೆ. ಮಂಗಳೂರು ಬಂದರು ಅಭಿವೃದ್ಧಿಗೆ 3,500 ಕೋಟಿ ನೀಡಿದೆ. ಏಷ್ಯಾದಲ್ಲಿ ಅತಿ ದೊಡ್ಡದು ಎನಿಸಿಕೊಂಡಿರುವ ಐಎನ್‍ಎಸ್ ಕಂದಬ ನೌಕಾ ನೆಲೆ ಪುನರುಜ್ಜೀವನಕ್ಕೆ 12,000 ಕೋಟಿ ಅಭಿವೃದ್ಧಿಗೆ ನೀಡಿದೆ ಎಂದು ಹೇಳಿದರು.

ನೀರಿನ ವಿಚಾರದಲ್ಲಿ ಮೋದಿ ಸರ್ಕಾರ ದೊಡ್ಡ ಕೊಡುಗೆ ನೀಡಿದೆ. ಆಲಮಟ್ಟಿ ಡ್ಯಾಂ ಮಟ್ಟ ಏರಿಸಲು ವಾಜಪೇಯಿ ಸರ್ಕಾರ ಅನುಮತಿ ನೀಡಿತ್ತು. ಈಗ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ನರೇಂದ್ರ ನೀಡಿದ್ದಾರೆ. ಮಹದಾಯಿ ಯೋಜನೆಗೆ ಡಿಪಿಆರ್‍ಗೆ ಅನುಮತಿ ನೀಡಿದೆ. ಜಲ ಜೀವನ್ ಮಿಷನ್ ನಡಿ ಮನೆ ಮನೆಗೂ ನೀರು ನೀಡುವ ಕೆಲಸ ಮಾಡುತ್ತಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ 24 ಲಕ್ಷ ಮನೆಗಳಿಗೆ ಮಾತ್ರ ನಲ್ಲಿಯಲ್ಲಿ ನೀರು ಬರುತ್ತಿತ್ತು. ಇಂದು 55 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ನಲ್ಲಿಯಿಂದ ನೀರು ಬರುತ್ತಿದೆ ಎಂದರು.

ಬೆಂಗಳೂರಿಗೆ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಆದ್ಯತೆ ನೀಡಿದ್ದಾರೆ. ಸಬ್ ಅರ್ಬನ್ ರೈಲ್ವೆ ಯೋಜನೆ 40 ವರ್ಷದಿಂದ ಬಾಕಿ ಇತ್ತು. ಮೋದಿ ಅವರು 40 ತಿಂಗಳಲ್ಲಿ ಯೋಜನೆ ಪೂರ್ಣ ಮಾಡುವ ಆಶ್ವಾಸನೆ ನೀಡಿದ್ದರೆ ಅದಕ್ಕೆ ಹಣಕಾಸಿನ ನೆರವು ನೀಡಲಾಗುತ್ತಿದೆ. ಟ್ರಾಫಿಕ್ ಸಮಸ್ಯೆ ಸರಿ ಮಾಡಲು ಮೆಟ್ರೋಗೆ ಆದ್ಯತೆ ನೀಡಿದೆ. 8 ವರ್ಷದ ಹಿಂದೆ 8 ಕಿ.ಮೀ ಮೆಟ್ರೋ ಮಾರ್ಗ ಇತ್ತು. ಈಗ 56 ಕಿ.ಮೀ ಮಾರ್ಗ ಹೊಂದಿದೆ. ಶೀಘ್ರದಲ್ಲಿ ವಿಮಾನ ನಿಲ್ದಾಣಕ್ಕೂ ಸಂಪರ್ಕ ನೀಡಲಾಗುತ್ತಿದೆ ಎಂದು ಹೇಳಿದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಮೋದಿ ಸರ್ಕಾರ ನೀಡಿದೆ. 17,000 ಕೋಟಿ ಬೆಂಗಳೂರು ಹೊರವಲಯದ ರಿಂಗ್ ರಸ್ತೆಗೆ ನೀಡಿದೆ. ಕೇವಲ ಬೆಂಗಳೂರು ಮಾತ್ರವಲ್ಲದೇ ಜಿಲ್ಲೆಗಳ ಅಭಿವೃದ್ಧಿಗಾಗಿ ಧಾರವಾಡಕ್ಕೆ ಐಐಟಿ, ರಾಯಚೂರಿಗೆ ಐಐಐಟಿ, ತುಮಕೂರಿಗೆ ಹೆಲಿಕಾಪ್ಟರ್ ಉತ್ಪಾದನಾ ಘಟಕ, ಟ್ವಾಯ್ ಕ್ಲಸ್ಟರ್, ಟೆಕ್ಸಟೈಲ್ ಕ್ಲಸ್ಟರ್‌ಗಳನ್ನು ನಮ್ಮ ಸರ್ಕಾರ ನೀಡಿದೆ. ದೇಶದ ಮೊಲದ ಸೆಮಿ ಕಂಡಕ್ಟರ್ ಫ್ಯಾಬ್ ಯುನಿಟ್ ಅನ್ನು ಮೈಸೂರಿಗೆ ನೀಡಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ಕೋಲಾರ ಅಖಾಡಕ್ಕೆ ಸಿದ್ದು ಆಪ್ತ ಅಹಿಂದ ಟೀಂ ಎಂಟ್ರಿ

ಕಾನೂನು ಸುರಕ್ಷತೆಗಾಗಿ ಪಿಎಫ್‍ಐ ಅನ್ನು ಬ್ಯಾನ್ ಮಾಡುವ ಮೂಲಕ ರಾಜ್ಯದ ಜನರಿಗೆ ಸುರಕ್ಷತೆ ನೀಡಿದ್ದಾರೆ. ಮೋದಿ ಅವರ 5 ಟ್ರಿಲಿಯನ್ ಆರ್ಥಿಕತೆ ಗುರಿಗೆ ಕರ್ನಾಟಕ ಒಂದೇ 1 ಟ್ರಿಲಿಯನ್ ಕೊಡುಗೆ ನೀಡಲಿದೆ. ಕರ್ನಾಟಕದ ಅಭಿವೃದ್ಧಿಗೆ ನೂರು ರೂಪಾಯಿ ನೀಡಿದರೆ ಕರ್ನಾಟಕ ಒಂದು ಸಾವಿರ ಆದಾಯ ದೇಶಕ್ಕೆ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ತೇಜಸ್ವಿ ಸೂರ್ಯ ಕನ್ನಡದಲ್ಲೇ ಭಾಷಣ ಮಾಡಿದ್ದು ವಿಶೇಷವಾಗಿತ್ತು. ಇದನ್ನೂ ಓದಿ: ಟಿಕೆಟ್ ಹಂಚಿಕೆ ಸಿದ್ಧತೆಯಲ್ಲಿ ಕಾಂಗ್ರೆಸ್‌ಗೆ ಜಾತಿ ಸಮೀಕರಣದ ಹೊಸ ತಲೆನೋವು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029501 0 0 0
<![CDATA[ನ್ಯಾಯಾಲಯವು ಸೆನ್ಸಾರ್‌ಶಿಪ್‌ ವಿಧಿಸಲು ಸಾಧ್ಯವಿಲ್ಲ - ಭಾರತದಲ್ಲಿ BBC ನಿರ್ಬಂಧಿವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ]]> https://publictv.in/supreme-court-dismisses-pil-seeking-complete-ban-on-bbc-in-india-from-airing-india-the-modi-question-documentary/ Fri, 10 Feb 2023 09:31:58 +0000 https://publictv.in/?p=1029505 ನವದೆಹಲಿ: India: The Modi Question ಸಾಕ್ಷ್ಯಚಿತ್ರ ಪ್ರಸಾರ ಮಾಡಿದ ಅಂತಾರಾಷ್ಟ್ರೀಯ ಸುದ್ದಿವಾಹಿನಿ ಬಿಬಿಸಿಯನ್ನು (BBC) ಭಾರತದಲ್ಲಿ ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಜಾ ಮಾಡಿದೆ. ನಮಗೆ ಸೆನ್ಸಾರ್‌ಶಿಪ್‌ ವಿಧಿಸಲು ನೀವು ಹೇಳುತ್ತಿದ್ದಾರಾ? ನ್ಯಾಯಾಲಯವು ಸೆನ್ಸಾರ್‌ಶಿಪ್‌ ವಿಧಿಸಲು ಸಾಧ್ಯವಿಲ್ಲ ಎಂದ ಕೋರ್ಟ್ ಹೇಳಿದೆ.

ಹಿಂದೂ ಸೇನೆಯ ಅಧ್ಯಕ್ಷ ವಿಷ್ಣು ಗುಪ್ತಾ ಮತ್ತು ರೈತ ಮುಖಂಡ ಬೀರೇಂದ್ರ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಸಂಜೀವ್ ಖನ್ನಾ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿ ಅರ್ಜಿದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು. ಇಂತಹ ಪಿಐಎಲ್‌ಗಳಿಂದ ಕೋರ್ಟ್ ಸಮಯ ಹಾಳು ಮಾಡಬೇಡಿ, ನ್ಯಾಯಾಲಯವು ಸೆನ್ಸಾರ್‌ಶಿಪ್‌ ವಿಧಿಸಲು ಸಾಧ್ಯವಿಲ್ಲ ಎಂದು ಹೇಳಿತು‌. ಇದನ್ನೂ ಓದಿ: ಕರ್ನಾಟಕಕ್ಕೆ 100 ರೂ. ನೀಡಿದರೆ, ದೇಶಕ್ಕೆ ಕರ್ನಾಟಕ ಸಾವಿರ ರೂ. ನೀಡಲಿದೆ: ತೇಜಸ್ವಿ ಸೂರ್ಯ

2002 ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಕ್ಷ್ಯಚಿತ್ರ ಪ್ರಸಾರ ಮಾಡುವ ಮೂಲಕ ಅವರ ವ್ಯಕ್ತಿತ್ವಕ್ಕೆ ಕಳಂಕ ತರುವ ಪ್ರಯತ್ನ ಮಾಡಲಾಗುತ್ತಿದ್ದು, ಇದು ಹಿಂದೂ ಧರ್ಮದ ವಿರೋಧಿ ಪ್ರಚಾರವನ್ನು ಪ್ರತಿಬಿಂಬಿಸುತ್ತದೆ. ಭಾರತದ ಸ್ವಾತಂತ್ರ್ಯದ ಸಮಯದಿಂದಲೂ ಬಿಬಿಸಿ ಭಾರತೀಯ ವಿರೋಧಿ ನಿಲುವನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ (Indira Gandhi) ನೇತೃತ್ವದ ಕೇಂದ್ರ ಸರ್ಕಾರ ಎರಡು ವರ್ಷಗಳ ಕಾಲ ಭಾರತದಲ್ಲಿ ಬಿಬಿಸಿಯನ್ನು ನಿಷೇಧಿಸಿತು.

ಬಿಬಿಸಿ ನೆಟ್‌ವರ್ಕ್ ನಿಷೇಧಿಸುವಂತೆ ಜನವರಿ 27ರಂದು ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಸಲ್ಲಿಸಿದ್ದರೂ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಸಂವಿಧಾನದ ಪರಿಚ್ಛೇದ 19(1)(ಎ) ಅಡಿಯಲ್ಲಿ ವಾಕ್ ಸ್ವಾತಂತ್ರ್ಯದ ಹಕ್ಕು ಸಂಪೂರ್ಣ ಹಕ್ಕಲ್ಲ. ಆದರೆ 19(2) ಪರಿಚ್ಛೇದದಿಂದ ಅರ್ಹವಾಗಿದೆ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು. ಈ ವಾದವನ್ನು ಕೋರ್ಟ್ ಪುರಸ್ಕರಿಸಲಿಲ್ಲ. ಇದನ್ನೂ ಓದಿ: ದೇಶದಲ್ಲೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿ ಲಿಥಿಯಮ್ ನಿಕ್ಷೇಪ ಪತ್ತೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029505 0 0 0
<![CDATA[ನನ್ನ ಗಂಡ ನನ್ನದೇ ಬೆತ್ತಲೆ ವಿಡಿಯೋ ಮಾರಾಟ ಮಾಡುತ್ತಿದ್ದ: ನಟಿ ರಾಖಿ ಆರೋಪ]]> https://publictv.in/my-husband-was-selling-my-own-nude-videos-actress-rakhi-alleges/ Fri, 10 Feb 2023 09:48:21 +0000 https://publictv.in/?p=1029515 ತಿ ಆದಿಲ್ ಖಾನ್ (Adil Khan) ಬಗ್ಗೆ ಮತ್ತೊಂದು ಗುರುತರ ಆರೋಪಗಳನ್ನು ಮಾಡಿದ್ದಾರೆ ನಟಿ ರಾಖಿ ಸಾವಂತ್ (Rakhi Sawant). ತನ್ನ ಬೆತ್ತಲೆ ವಿಡಿಯೋಗಳನ್ನು (Nude Video) ಗೊತ್ತಾಗದಂತೆ ಚಿತ್ರೀಕರಿಸಿ, ಹಣಕ್ಕಾಗಿ ಆದಿಲ್ ಮಾರಾಟ ಮಾಡುತ್ತಿದ್ದ ಎಂದು ಹೇಳಿದ್ದಾರೆ.  ಅಲ್ಲದೇ, ವರದಕ್ಷಿಣೆ ಕಿರುಕುಳ, ದೈಹಿಕ ಕಿರುಕುಳ ಸೇರಿದಂತೆ ಹಲವು ಆಪಾದನೆಗಳನ್ನು ಈಗಾಗಲೇ ರಾಖಿ ತಮ್ಮ ಪತಿಯ ಮೇಲೆ ಮಾಡಿದ್ದಾರೆ. ಬೆತ್ತಲೆ ವಿಡಿಯೋ ಅವರ ಹೊಸ ಆರೋಪವಾಗಿದೆ.

ರಾಖಿ ಸಾವಂತ್ ಹಿಂದೆ ಬಿದ್ದು ಸದ್ಯ ಜೈಲು (Jail) ಪಾಲಾಗಿರುವ ಆದಿಲ್ ಖಾನ್ ಗೆ ಬಿಗ್ ಬಾಸ್ (Bigg Boss) ಮನೆ ಒಳಗೆ ಹೋಗುವ ಆಸೆ ಇತ್ತಂತೆ. ಹಾಗಾಗಿಯೇ ಅವನು ರಾಖಿ ಸಖ್ಯ ಬೆಳೆಸಿದ್ದ ಎನ್ನುವ ವಿಷಯ ಬಹಿರಂಗವಾಗಿದೆ. ಆದಿಲ್ ಆಪ್ತರು ಹೇಳುವಂತೆ ರಾಖಿ ಹಿಂದೆ ಹೋದರೆ, ಬಿಗ್ ಬಾಸ್ ಮನೆಗೆ ಹೋಗುವ ದಾರಿ ಸುಲಭವಾಗುತ್ತದೆ. ಹೀಗಾಗಿ ರಾಖಿ ಬೆನ್ನು ಬಿದ್ದಿದ್ದ ಎಂದು ಹೇಳಲಾಗುತ್ತಿದೆ. ಈ ಹಿಂದೆ ಸ್ವತಃ ರಾಖಿಯೇ ಆದಿಲ್ ಜೊತೆ ಬಿಗ್ ಬಾಸ್ ಮನೆಗೆ ಹೋಗುವುದಾಗಿಯೂ ಮಾತನಾಡಿದ್ದರು. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

ಆದಿಲ್ ಜೊತೆ ಡೇಟಿಂಗ್ ಮಾಡುತ್ತಿರುವ ವಿಷಯವನ್ನು ರಾಖಿ ಸಾವಂತ್ ಬಹಿರಂಗ ಪಡಿಸಿದ ಸಂದರ್ಭದಲ್ಲೂ ಬಿಗ್ ಬಾಸ್ ಕುರಿತಾಗಿ ನಟಿ ಮಾತನಾಡಿದ್ದರು. ಬಿಗ್ ಬಾಸ್ ಮನೆಗೆ ಒಟ್ಟಿಗೆ ಹೋಗುವಂತಹ ಅವಕಾಶ ಬಂದರೆ, ಹೋಗುತ್ತೇವೆ ಎಂದಿದ್ದರು. ಅಲ್ಲದೇ, ಬಿಗ್ ಬಾಸ್ ಮನೆಯಲ್ಲೇ ಮದುವೆ ಆಗುವುದಾಗಿಯೂ ತಿಳಿಸಿದ್ದರು. ಆದರೆ, ಕೇವಲ ರಾಖಿಗೆ ಮಾತ್ರ ಮನೆಯ ಪ್ರವೇಶಕ್ಕೆ ಅವಕಾಶ ಸಿಕ್ಕಿತ್ತು. ತಾಯಿಯ ಅನಾರೋಗ್ಯದ ಕಾರಣದಿಂದಾಗಿ ಅವರು ಅರ್ಧಕ್ಕೆ ಬಿಗ್ ಬಾಸ್ ಮನೆಯಿಂದ ವಾಪಸ್ಸಾದರು.

ತನಗೆ ಬಿಗ್ ಬಾಸ್ ಮನೆಗೆ ಹೋಗುವುದಕ್ಕೆ ಅವಕಾಶ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ರಾಖಿಯಿಂದ ಆದಿಲ್ ದೂರವಾದ ಎನ್ನುವ ಮಾತು ಆಪ್ತರಿಂದ ತಿಳಿದು ಬಂದಿದೆ. ಆದರೆ, ರಾಖಿ ಸಾವಂತ್ ಹೇಳುವುದೇ ಬೇರೆ. ಆದಿಲ್ ಮೇಲೆ ಹಲವು ಗುರುತರ ಆರೋಪಗಳನ್ನು ಮಾಡಿದ್ದಾರೆ. ಅಸಹಜ ಲೈಂಗಿಕ ಕ್ರಿಯೆಯಿಂದ ಹಿಡಿದು ವರದಕ್ಷಿಣೆ ಕಿರುಕುಳದ ಆರೋಪವನ್ನೂ ಪತಿ ಆದಿಲ್ ಮೇಲೆ ಹೊರಸಿದ್ದಾರೆ. ಅವೆಲ್ಲವೂ ಗುರುತರ ಆರೋಪಗಳಾದ ಕಾರಣದಿಂದಾಗಿ ಕೋರ್ಟ್ ಆದಿಲ್ ಗೆ 14 ದಿನಗಳ ನ್ಯಾಯಾಂಗ ಬಂಧನ ಆದೇಶ ಹೊರಡಿಸಿದೆ.

ರಾಖಿ ಸಾವಂತ್ ಗಿಂತ ಮುಂಚೆಯೇ ಆದಿಲ್ ಕೂಡ ಬೇರೊಂದು ಹುಡುಗಿಯನ್ನು ಪ್ರೀತಿಸುತ್ತಿದ್ದ ಎನ್ನುವ ರೂಮರ್ ಕೂಡ ಹಬ್ಬಿದೆ. ರಾಖಿ ಕೂಡ ಬೇರೆ ಹುಡುಗಿಯೊಂದಿಗೆ ಆದಿಲ್ ಪ್ರೀತಿಸುತ್ತಿದ್ದಾನೆ ಎನ್ನುವ ಆರೋಪವನ್ನೂ ಮಾಡಿದ್ದಾಳೆ. ಆ ಹುಡುಗಿಯ ಜೊತೆಗಿರುವ ವಿಡಿಯೋವನ್ನು ಬಹಿರಂಗ ಪಡಿಸುವ ಮಾತುಗಳನ್ನೂ ಆಡಿದ್ದಾಳೆ. ಆದರೆ, ಇವರ ದಾಂಪತ್ಯ ಮುಂದಿನ ದಿನಗಳಲ್ಲಿ ಯಾವ ಹಾದಿಯನ್ನು ಹಿಡಿಯತ್ತೋ ಕಾದು ನೋಡಬೇಕು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029515 0 0 0
<![CDATA[ಕೇಸರಿ ಭದ್ರಕೋಟೆಗೆ ಚಾಣಕ್ಯ: ಮಂಗಳೂರಿನಲ್ಲಿ ಶಾ ಚುನಾವಣಾ ರಣತಂತ್ರ]]> https://publictv.in/karnataka-election-2023-amit-shah-to-visit-puttur-in-karnataka-tomorrow/ Fri, 10 Feb 2023 10:10:32 +0000 https://publictv.in/?p=1029516 ಮಂಗಳೂರು: ಚುನಾವಣೆ (Karnataka Election) ಸಮೀಪಿಸುತ್ತಿದ್ದಂತೆ ಕೇಸರಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಬಿಜೆಪಿ ಚಾಣಕ್ಯನ ಸಂಚಾರ ಆರಂಭಗೊಂಡಿದೆ. ಪುತ್ತೂರಿನ ಕ್ಯಾಂಪ್ಕೋ (Campco) ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮದೊಂದಿಗೆ ಬಿಜೆಪಿಯ ರಣ ಕಹಳೆಯನ್ನೂ ಕೇಂದ್ರದ ಗೃಹ, ಸಹಕಾರಿ ಸಚಿವ ಅಮಿತ್ ಶಾ (Amit shah) ಮೊಳಗಿಸಲಿದ್ದಾರೆ. ಪಕ್ಷದ ವರಿಷ್ಠರು ಬರುವ ಹಿನ್ನೆಲೆಯಿಂದ ಬಿಜೆಪಿಯಲ್ಲಿ (BJP) ಚುನಾವಣಾ ಚಟುವಟಿಕೆ ಗರಿಗೆದರಿದೆ.

ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ. ಪುತ್ತೂರಿನ ವಿವೇಕಾನಂದ ಪ್ರೌಢಶಾಲೆಯ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು ಈಗಾಗಲೇ ಸಮಾವೇಶಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಪುತ್ತೂರಿನಲ್ಲಿ ನಡೆಯಲಿರುವ ಕ್ಯಾಂಪ್ಕೋ ಸಮಾವೇಶಕ್ಕೆ 70 ಸಾವಿರದಿಂದ 1 ಲಕ್ಷ ಜನ ಸೇರುವ ನಿರೀಕ್ಷೆಯಿದೆ.

ಸುತ್ತಲಿನ ನಾಲ್ಕು ಶಾಸಕರಿಗೆ ಇದರ ಜವಾಬ್ದಾರಿಯನ್ನು ನೀಡಲಾಗಿದೆ. ಪೆಂಡಾಲ್ ಅಳವಡಿಸುವ ಕಾರ್ಯ ನಡೆಯುತ್ತಿದ್ದು, ಜಿಲ್ಲೆಯ ರೈತರು, ಸಹಕಾರಿಗಳು ಈ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ಸಮಾವೇಶ ನಡೆಯುವ ಸ್ಥಳದ‌ ಸಿದ್ದತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್‌ ಕುಮಾರ್ ಸೇರಿದಂತೆ ಬಿಜೆಪಿ ಪ್ರಮುಖರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪುತ್ತೂರು ತಾಲೂಕಿನ ಈಶ್ವರಮಂಗಲಕ್ಕೆ ಭೇಟಿ ನೀಡಿ ಅಲ್ಲಿ ಭಾರತಾ ಮಾತ ಮಂದಿರ ಉದ್ಘಾಟನೆ ಹಾಗೂ ಹನುಮಗಿರಿ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3:40 ಕ್ಕೆ ಸಮಾವೇಶ ಸ್ಥಳಕ್ಕೆ ಅಮಿತ್ ಶಾ ಆಗಮಿಸಿ ಮಾತನಾಡಲಿದ್ದಾರೆ.

ವಿಮಾನ ನಿಲ್ದಾಣ ಪಕ್ಕದ ಶ್ರೀದೇವಿ ಕಾಲೇಜಿನಲ್ಲಿ ಮಂಗಳೂರು ಮತ್ತು ಶಿವಮೊಗ್ಗ ವಿಭಾಗದ ಪ್ರಮುಖರ ಸಭೆಯನ್ನು ಅಮಿತ್ ಶಾ ಮಾಡಲಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದಿದೆ. ವಿಮಾನ ನಿಲ್ದಾಣ ಪಕ್ಕದಲ್ಲಿ ಜನರು ಶಾ ಗೆ ಸ್ವಾಗತ ಕೋರಲಿದ್ದು ಚಿಕ್ಕದಾಗಿ ರೋಡ್ ಶೋ ನಡೆಯಲಿದೆ. ಇದಕ್ಕೆ ಬೇಕಾದ ಭದ್ರತೆಯನ್ನು ಎಸ್‌ಪಿಜಿ ಹಾಗೂ ರಾಜ್ಯ ಪೊಲೀಸರು ಕಲ್ಪಿಸಿದ್ದಾರೆ. ಸ್ವತಃ ಎಡಿಜಿಪಿ ಅಲೋಕ್ ಕುಮಾರ್ ಜಿಲ್ಲೆಯಲ್ಲೇ ಬೀಡು ಬಿಟ್ಟಿದ್ದು ಭದ್ರತೆಯ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕರ್ನಾಟಕಕ್ಕೆ 100 ರೂ. ನೀಡಿದರೆ, ದೇಶಕ್ಕೆ ಕರ್ನಾಟಕ ಸಾವಿರ ರೂ. ನೀಡಲಿದೆ: ತೇಜಸ್ವಿ ಸೂರ್ಯ

ಸರ್ಕಾರಿ ಕಾರ್ಯಕ್ರಮವಾದರೂ ಜಿಲ್ಲಾ ಬಿಜೆಪಿ ಇದೊಂದು ಚುನಾವಣಾ ಪೂರ್ವ ತಯಾರಿ ರೀತಿಯಲ್ಲಿ ಸಿದ್ದತೆಗಳನ್ನು ಮಾಡಿಕೊಂಡಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029516 0 0 0
<![CDATA[ಸಂಸತ್ ನಲ್ಲಿ ‘ಪಠಾಣ್’ ಸಿನಿಮಾ ಹೊಗಳಿದ್ರಾ ಪ್ರಧಾನಿ ಮೋದಿ?]]> https://publictv.in/did-prime-minister-modi-praise-the-movie-pathan-in-parliament/ Fri, 10 Feb 2023 10:02:54 +0000 https://publictv.in/?p=1029521 ಪ್ರಧಾನಿ ನರೇಂದ್ರ ಮೋದಿ (Narendra Modi) ‘ಪಠಾಣ್’ (Pathan) ಸಿನಿಮಾವನ್ನು ಪರೋಕ್ಷವಾಗಿ ಸಂಸತ್ ನಲ್ಲಿ ಹೊಗಳಿದ್ದಾರೆ ಎನ್ನುವ ವಿಡಿಯೋ ಸಖತ್ ವೈರಲ್ ಆಗಿದೆ.  ಸಂಸತ್ ನಲ್ಲಿ ಅವರು ಮಾತನಾಡುತ್ತಾ, ‘ದಶಕಗಳ ನಂತರ ಶ್ರೀನಗರದಲ್ಲಿ ಥಿಯೇಟರ್ (Theatre) ಹೌಸ್ ಫುಲ್ ಕಂಡಿದೆ’ ಎಂದು ಹೇಳಿದ್ದಾರೆ. ಸದ್ಯ ಶ್ರೀನಗರದಲ್ಲಿ (Srinagar) ಪಠಾಣ್ ಸಿನಿಮಾ ಪ್ರದರ್ಶನ ಆಗುತ್ತಿರುವ ಹಿನ್ನೆಲೆಯಲ್ಲಿ ಅವರು ಈ ಮಾತುಗಳನ್ನು ಆಡಿದ್ದಾರೆ ಎಂದು ಬಣ್ಣಿಸಲಾಗುತ್ತಿದೆ.

ಶಾರುಖ್ (Shah Rukh Khan) ಅಭಿಮಾನಿಗಳು ಮೋದಿ ಅವರ ಮಾತುಗಳನ್ನು ‘ಪಠಾಣ್’ ಸಿನಿಮಾ ಹಿನ್ನೆಲೆಯಲ್ಲೇ ಆಡಿದ್ದು ಎಂದು ಚರ್ಚೆ ಮಾಡುತ್ತಿದ್ದರೆ, ಮೋದಿ ಹಿಂಬಾಲಕರು ಶ್ರೀನಗರ ಇದೀಗ ಶಾಂತವಾಗಿ, ನೆಮ್ಮದಿಯಾಗಿ ಸಿನಿಮಾ ನೋಡುವಂತಹ ವಾತಾವರಣ ನಿರ್ಮಾಣವಾಗಿದೆ ಎನ್ನುವ ಅರ್ಥ ವಿವರಿಸುತ್ತಿದ್ದಾರೆ. ಮೋದಿ ಆಡಿದ ಆ ಮಾತು ಪಠಾಣ್ ಸಿನಿಮಾಗಿಂತಲೂ ಸಖತ್ ಫೇಮಸ್ ಕೂಡ ಆಗಿದೆ. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

ಪಠಾಣ್ ಸಿನಿಮಾದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರಲಾಗಿದೆ ಎನ್ನುವ ಕಾರಣಕ್ಕಾಗಿ ಬಾಯ್ಕಾಟ್ ಪಠಾಣ್ ಅಭಿಯಾನ ಶುರುವಾಗಿತ್ತು. ಕೆಲವು ಕಡೆ ಸಿನಿಮಾ ಪ್ರದರ್ಶನಕ್ಕೂ ಅಡೆತಡೆ ನೀಡಲಾಯಿತು. ಎಲ್ಲವನ್ನೂ ದಾಟಿಕೊಂಡು ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಗೆದ್ದಿದೆ. ಇನ್ನೂ ಹಲವು ಕಡೆ ಹೌಸ್ ಫುಲ್ ಪ್ರದರ್ಶನ ಕಂಡಿದೆ. ಬಾಯ್ಕಾಟ್ ನಡುವೆಯೂ ಸಿನಿಮಾ ಗೆದ್ದಿರುವುದಕ್ಕೆ ಮತ್ತೊಂದು ಸುತ್ತಿನ ಚರ್ಚೆ ಶುರುವಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029521 0 0 0
<![CDATA[ಮತ್ತೆ ಸಿನಿಮಾ ರಂಗದಲ್ಲಿ ಕಾಣಿಸಿಕೊಂಡ 'ಜಮಾನ' ಸಿನಿಮಾದ ಜೆಪಿ]]> https://publictv.in/jp-from-the-movie-zamana-appeared-again-in-the-movie-arena/ Fri, 10 Feb 2023 10:13:21 +0000 https://publictv.in/?p=1029525 ಚೇತನ್ ರಮೇಶ್ ನಿರ್ಮಾಣದ, ಬಿ.ಎಸ್ ಸಂಜಯ್ (Sanjay) ನಿರ್ದೇಶನದ, ವಿಭಿನ್ನ ಕಥಾಹಂದರ ಹೊಂದಿರುವ  ‘ದಿಗ್ದರ್ಶಕ’  (Digdarshaka) ಚಿತ್ರದ ಟೀಸರ್ (Teaser) ಇತ್ತೀಚಿಗೆ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು.

ಇದೊಂದು ನೈಜಘಟನೆ ಆಧಾರಿತ ಚಿತ್ರ. ಚಿತ್ರದ ನಾಯಕನಾಗಿ ಜೆ.ಪಿ(ಜಯಪ್ರಕಾಶ್) (Jayaprakash) ಅಭಿನಯಿಸಿದ್ದಾರೆ. ಈ ಹಿಂದೆ ನನ್ನ ನಿರ್ದೇಶನದ ‘ಜಮಾನ’ ಚಿತ್ರದಲ್ಲೂ ಜೆ‌.ಪಿ ಅವರೆ ನಾಯಕನಾಗಿ ಅಭಿನಯಿಸಿದ್ದರು. ಚೇತನ್ ರಮೇಶ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ‌. ನಾನೇ ಕಥೆ ಬರೆದು ಸಂಕಲನ ಕೂಡ ಮಾಡಿದ್ದೇನೆ. ದಿಗ್ದರ್ಶಕ ಎಂದರೆ ಚಿತ್ರದಲ್ಲಿ ಬರುವ ಎಲ್ಲಾ ಪಾತ್ರಗಳಿಗೆ ಮಾರ್ಗದರ್ಶನ ನೀಡುವಾತ. ಚಿತ್ರದಲ್ಲಿ ನಾಲ್ಕು ಸಾಹಸ ಸನ್ನಿವೇಶಗಳಿದೆ‌.‌ ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಮಾಡಿದ್ದಾರೆ.   ಆಕ್ಷನ್ ಹಾಗೂ ಥ್ರಿಲ್ಲರ್ ಕಥಾಹಂದರ ಹೊಂದಿದೆ. ಜೆ‌.ಪಿ, ಪವನ್ ಶೆಟ್ಟಿ, ಅನನ್ಯ ಶುಭ ರಕ್ಷ, ಬಲ ರಾಜವಾಡಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

ನಾನು ಕೂಡ ಪತ್ರಕರ್ತ. ಈ ಹಿಂದೆ ‘ಜಮಾನ’ ಚಿತ್ರದಲ್ಲಿ ನಟಿಸಿದ್ದೆ. ನಿರ್ದೇಶಕ ಸಂಜಯ್ ಅವರು ‘ದಿಗ್ದರ್ಶಕ’ ಚಿತ್ರದ ಕಥೆ ಹೇಳಿ, ಈ ಪಾತ್ರ ನೀವೇ ಮಾಡಬೇಕು ಎಂದರು. ‘ದಿಗ್ದರ್ಶಕ’ ಅಂದರೆ ದಿಕ್ಕುಗಳನ್ನು ತೋರಿಸುವವನು ಎಂದು. ನಿರ್ದೇಶಕರು ಈ ಚಿತ್ರದ ಕೊನೆಯಲ್ಲಿ ಉತ್ತಮ ಸಂದೇಶ ಸಹ ನೀಡಲಿದ್ದಾರೆ. ನನ್ನ ಜೊತೆ ನಟಿಸಿರುವ ಎಲ್ಲಾ ಕಲಾವಿದರು ಚೆನ್ನಾಗಿ ಅಭಿನಯಿಸಿದ್ದಾರೆ ಎಂದು ನಾಯಕ ಜೆ.ಪಿ ತಿಳಿಸಿದರು. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ -ಕಿಯಾರಾ ಜೋಡಿ

ನಾನು ರಾಜಕುಮಾರ್ ಅವರ ಮನೆಯಲ್ಲಿ ಬೆಳೆದವನು. ಶಿವರಾಜಕುಮಾರ್ ಅವರ ಜೊತೆ ಹತ್ತಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ್ದೇ‌ನೆ. ನಿರ್ದೇಶಕ ಸಂಜಯ್ ಅವರು ಈ ಚಿತ್ರದ ಕಥೆ ಹೇಳಿದರು. ಇಷ್ಟವಾಯಿತು.‌ ಎಲ್ಲಾ ಕಲಾವಿದರ ಹಾಗೂ ತಂತ್ರಜ್ಞರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಚೇತನ್ ರಮೇಶ್. ಚಿತ್ರದಲ್ಲಿ ಅಭಿನಯಿಸಿರುವ ಪವನ್ ಶೆಟ್ಟಿ, ಅನನ್ಯ ದೇ,‌ ಕಾರ್ಯಕಾರಿ ನಿರ್ಮಾಪಕ ರಮೇಶ್ ಗೌಡ, ಮಹೇಶ್ ತಲಕಾಡು, ರಾಜೀವ್,  ಸಾಹಸ ನಿರ್ದೇಶಕ ಕೌರವ ವೆಂಕಟೇಶ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029525 0 0 0
<![CDATA[2022ರ ಬಜೆಟ್ ಓದಿ ನಗೆಪಾಟಲಿಗೀಡಾದ ರಾಜಸ್ಥಾನ ಸಿಎಂ ಗೆಹ್ಲೋಟ್]]> https://publictv.in/ashok-gehlot-reads-old-budget-speech-for-several-minutes-in-rajasthan-assembly/ Fri, 10 Feb 2023 10:22:09 +0000 https://publictv.in/?p=1029528 ಜೈಪುರ: ರಾಜಸ್ಥಾನ ಮುಖ್ಯಮಂತ್ರಿ (Rajasthan CM) ಅಶೋಕ್ ಗೆಹ್ಲೋಟ್ (Ashok Gehlot) ಅವರು 2023-24ನೇ ಸಾಲಿನ ಬಜೆಟ್ ಮಂಡಿಸುವ ಬದಲು 2022ರ ಬಜೆಟ್ (Budget 2022) ಓದಿ ಇದೀಗ ನಗೆಪಾಟಲಿಗೀಡಾಗಿದ್ದಾರೆ.

ಸುಮಾರು 8 ನಿಮಿಗಳ ಕಾಲ ಹಿಂದಿನ ವರ್ಷದ ಬಜೆಟ್ ಓದಿ ಹಾಸ್ಯಕ್ಕೆ ಒಳಗಾಗಿದ್ದಾರೆ. ಈ ಕುರಿತ ವೀಡಿಯೋ ಜಾಲತಾಣದಲ್ಲಿ (Social Media) ಭಾರೀ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಶಾಲಾ ಮಕ್ಕಳ ಜೊತೆ ಕೂತು ಬಿಸಿಯೂಟ ಸವಿದ ಸಿಪಿವೈ

https://twitter.com/amitmalviya/status/1623932032093921280?ref_src=twsrc%5Etfw%7Ctwcamp%5Etweetembed%7Ctwterm%5E1623932032093921280%7Ctwgr%5Ede30e5966f47d052b82cfc7bd80922d8045dbbf3%7Ctwcon%5Es1_&ref_url=https%3A%2F%2Fwww.indiatoday.in%2F

ಹೌದು. ಶುಕ್ರವಾರ ಅಶೋಕ್ ಗೆಹ್ಲೋಟ್ (Ashok Gehlot) ರಾಜ್ಯ ಬಜೆಟ್ ಮಂಡಿಸಬೇಕಿತ್ತು. ಅದರಂತೆ ಬಜೆಟ್ ಓದಲು ಶುರು ಮಾಡಿದ್ದರು. ಸುಮಾರು 8 ನಿಮಿಷಗಳ ಕಾಲ ಬಜೆಟ್ ಓದಿದ ನಂತರ ಸಚಿವ ಮಹೇಶ್ ಜೋಶಿ ಅವರು ತಿಳಿಸಿದ ಬಳಿಕ ಬಜೆಟ್ ಭಾಷಣವನ್ನು ನಿಲ್ಲಿಸಿದರು. ಇದನ್ನೂ ಓದಿ: ಕೇಸರಿ ಭದ್ರಕೋಟೆಗೆ ಚಾಣಕ್ಯ: ಮಂಗಳೂರಿನಲ್ಲಿ ಶಾ ಚುನಾವಣ ರಣತಂತ್ರ

2023-24ರ ಬಜೆಟ್ ಮಂಡಿಸಬೇಕಿದ್ದ ಗೆಹ್ಲೋಟ್ ಕಳೆದ ವರ್ಷ ಜಾರಿಗೆ ತಂದಿದ್ದ ಯೋಜನೆಗಳು ಹಾಗೂ ನಗರಾಭಿವೃದ್ಧಿ ಯೋಜನೆಗಳನ್ನೇ ಓದುತ್ತಿದ್ದರು. ಈ ವೇಳೆ ಸಚಿವ ಮಹೇಶ್ ಜೋಶಿ (Mahesh Joshi) ಸಿಎಂಗೆ ಕಳೆದ ವರ್ಷದ ಬಜೆಟ್ ಓದುತ್ತಿರುವುದಾಗಿ ತಿಳಿಸಿದರು. ಬಳಿಕ ಹಳೆಯ ಬಜೆಟ್ ನಿಲ್ಲಿಸಿದ ಮುಖ್ಯಮಂತ್ರಿ ಕ್ಷಮೆಯಾಚಿಸಿದರು.

https://twitter.com/ashokgehlot51/status/1623940127830716416?ref_src=twsrc%5Etfw%7Ctwcamp%5Etweetembed%7Ctwterm%5E1623940127830716416%7Ctwgr%5Ede30e5966f47d052b82cfc7bd80922d8045dbbf3%7Ctwcon%5Es1_&ref_url=https%3A%2F%2Fwww.indiatoday.in%2F

ಈ ವೇಳೆ ಬಿಜೆಪಿ (BJP) ನಾಯಕರು ಪ್ರತಿಭಟನೆಗಳಿದು (Protest) ತೀವ್ರ ಟೀಕೆಗೆ ಮುಂದಾದರು. ಬಜೆಟ್ ತಾಂತ್ರಿಕವಾಗಿ ಸೋರಿಕೆಯಾಗಿದೆ. ಬಜೆಟ್ ಪ್ರತಿಯನ್ನು ಮುಖ್ಯಮಂತ್ರಿ ಹೊರತು ಬೇರೆ ಯಾರೂ ತರುವಂತಿರಲಿಲ್ಲ. ಆದರೆ ಬಜೆಟ್ ಪ್ರತಿ ತರಲು ರಾಜ್ಯ ಸರ್ಕಾರದ ಅಧಿಕಾರಿಗಳು ದೌಡಾಯಿಸಿದ್ದರು. ಅದು ಐದಾರು ಜನರ ಕೈಗಳಿಂದ ಕೊನೆಗೆ ಮುಖ್ಯಮಂತ್ರಿ ಅವರಿಗೆ ತಲುಪಿದೆ ಎಂದು ಬಿಜೆಪಿ ಶಾಸಕ ಪ್ರತಾಪ್ ಸಿಂಗ್ ಸಿಂಘ್ವಿ ಆರೋಪಿಸಿದರು.

ಇದರ ಹೊರತಾಗಿ ಬಜೆಟ್ ಸೋರಿಕೆಯಾಗಿದೆ ಎಂಬ ಆರೋಪ ನಿರಾಕರಿಸಿದ ಗೆಹ್ಲೋಟ್, ಹಳೆಯ ಬಜೆಟ್ ಪ್ರತಿ ಓದಿರುವುದಾಗಿ ಹೇಳಿ ಕ್ಷಮೆಯಾಚಿಸಿದರು. ಹಳೆಯ ಬಜೆಟ್ ಓದಿದರೆ ಹೊಸ ಬಜೆಟ್ ಸೋರಿಕೆಯಾದ ಪ್ರಶ್ನೆ ಹೇಗೆ ಉದ್ಭವಿಸುತ್ತದೆ ಎಂದು ಪ್ರಶ್ನಿಸಿದರು.

ಬಿಜೆಪಿ ನಾಯಕಿ ಮಾಜಿ ಸಿಎಂ ವಸುಂಧರ ರಾಜೆ ಅವರು ಗೆಹ್ಲೋಟ್ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಾನು ಸಿಎಂ ಆಗಿದ್ದಾಗ, ಬಜೆಟ್ ಮಂಡಿಸುವ ಮುನ್ನ ಪದೇ - ಪದೇ ಪರಿಶೀಲಿಸುತ್ತಿದೆ, ಓದುತ್ತಿದೆ. ಆದರೆ ಇಂದಿನ ಮುಖ್ಯಮಂತ್ರಿ ಕೈಯಲ್ಲಿ ಬಜೆಟ್ ಎಷ್ಟು ಸುರಕ್ಷಿತವಾಗಿದೆ ಎಂಬುದನ್ನು ಊಹಿಸಿಕೊಳ್ಳಿ ಎಂದು ಟಾಂಗ್ ಕೊಟ್ಟರು.

ಸದನದ ಬಾವಿಗಿಳಿದು ಪ್ರತಿಭಟನೆ: 2022-23ನೇ ಸಾಲಿನ ಬಜೆಟ್‌ನಲ್ಲಿನ ಮೊದಲ ಎರಡು ಘೋಷಣೆಗಳನ್ನು ಮಾಡುತ್ತಿದ್ದಂತೆಯೇ, ವಿರೋಧ ಪಕ್ಷವು ಗದ್ದಲ ಶುರುಮಾಡಿತು. ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಸುಮಾರು 30 ನಿಮಿಷಗಳ ಕಾಲ ಪ್ರತಿಭಟನೆ ನಡೆಯಿತು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029528 0 0 0

Rajasthan CM Ashok Gehlot, who also holds the Finance portfolio, while presenting this year’s budget, starts reading an old one. The Chief Whip had to step in and stop him. Embarrassing as it is, also shows how callous and poorly invested Congress is, in matters of governance… pic.twitter.com/I6a4RnqcKr

— Amit Malviya (@amitmalviya) February 10, 2023]]>

भाजपा सिर्फ़ यह दिखाना चाहती है कि वह राजस्थान के विकास और तरक्की के खिलाफ है। इनका मन-गढ़ंत आरोप कि बजट लीक हो गया यह दर्शाता है कि बजट को भी यह अपनी ओछी राजनीति से नहीं छोड़ेंगे। 'बचत, राहत, बढ़त' में एक ही बाधा है - भाजपा।

— Ashok Gehlot (@ashokgehlot51) February 10, 2023]]>

Rajasthan CM Ashok Gehlot, who also holds the Finance portfolio, while presenting this year’s budget, starts reading an old one. The Chief Whip had to step in and stop him. Embarrassing as it is, also shows how callous and poorly invested Congress is, in matters of governance… pic.twitter.com/I6a4RnqcKr

— Amit Malviya (@amitmalviya) February 10, 2023]]>

भाजपा सिर्फ़ यह दिखाना चाहती है कि वह राजस्थान के विकास और तरक्की के खिलाफ है। इनका मन-गढ़ंत आरोप कि बजट लीक हो गया यह दर्शाता है कि बजट को भी यह अपनी ओछी राजनीति से नहीं छोड़ेंगे। 'बचत, राहत, बढ़त' में एक ही बाधा है - भाजपा।

— Ashok Gehlot (@ashokgehlot51) February 10, 2023]]>

Rajasthan CM Ashok Gehlot, who also holds the Finance portfolio, while presenting this year’s budget, starts reading an old one. The Chief Whip had to step in and stop him. Embarrassing as it is, also shows how callous and poorly invested Congress is, in matters of governance… pic.twitter.com/I6a4RnqcKr

— Amit Malviya (@amitmalviya) February 10, 2023]]>

भाजपा सिर्फ़ यह दिखाना चाहती है कि वह राजस्थान के विकास और तरक्की के खिलाफ है। इनका मन-गढ़ंत आरोप कि बजट लीक हो गया यह दर्शाता है कि बजट को भी यह अपनी ओछी राजनीति से नहीं छोड़ेंगे। 'बचत, राहत, बढ़त' में एक ही बाधा है - भाजपा।

— Ashok Gehlot (@ashokgehlot51) February 10, 2023]]>

Rajasthan CM Ashok Gehlot, who also holds the Finance portfolio, while presenting this year’s budget, starts reading an old one. The Chief Whip had to step in and stop him. Embarrassing as it is, also shows how callous and poorly invested Congress is, in matters of governance… pic.twitter.com/I6a4RnqcKr

— Amit Malviya (@amitmalviya) February 10, 2023]]>

भाजपा सिर्फ़ यह दिखाना चाहती है कि वह राजस्थान के विकास और तरक्की के खिलाफ है। इनका मन-गढ़ंत आरोप कि बजट लीक हो गया यह दर्शाता है कि बजट को भी यह अपनी ओछी राजनीति से नहीं छोड़ेंगे। 'बचत, राहत, बढ़त' में एक ही बाधा है - भाजपा।

— Ashok Gehlot (@ashokgehlot51) February 10, 2023]]>

Rajasthan CM Ashok Gehlot, who also holds the Finance portfolio, while presenting this year’s budget, starts reading an old one. The Chief Whip had to step in and stop him. Embarrassing as it is, also shows how callous and poorly invested Congress is, in matters of governance… pic.twitter.com/I6a4RnqcKr

— Amit Malviya (@amitmalviya) February 10, 2023]]>

भाजपा सिर्फ़ यह दिखाना चाहती है कि वह राजस्थान के विकास और तरक्की के खिलाफ है। इनका मन-गढ़ंत आरोप कि बजट लीक हो गया यह दर्शाता है कि बजट को भी यह अपनी ओछी राजनीति से नहीं छोड़ेंगे। 'बचत, राहत, बढ़त' में एक ही बाधा है - भाजपा।

— Ashok Gehlot (@ashokgehlot51) February 10, 2023]]>

Rajasthan CM Ashok Gehlot, who also holds the Finance portfolio, while presenting this year’s budget, starts reading an old one. The Chief Whip had to step in and stop him. Embarrassing as it is, also shows how callous and poorly invested Congress is, in matters of governance… pic.twitter.com/I6a4RnqcKr

— Amit Malviya (@amitmalviya) February 10, 2023]]>

भाजपा सिर्फ़ यह दिखाना चाहती है कि वह राजस्थान के विकास और तरक्की के खिलाफ है। इनका मन-गढ़ंत आरोप कि बजट लीक हो गया यह दर्शाता है कि बजट को भी यह अपनी ओछी राजनीति से नहीं छोड़ेंगे। 'बचत, राहत, बढ़त' में एक ही बाधा है - भाजपा।

— Ashok Gehlot (@ashokgehlot51) February 10, 2023]]>

Rajasthan CM Ashok Gehlot, who also holds the Finance portfolio, while presenting this year’s budget, starts reading an old one. The Chief Whip had to step in and stop him. Embarrassing as it is, also shows how callous and poorly invested Congress is, in matters of governance… pic.twitter.com/I6a4RnqcKr

— Amit Malviya (@amitmalviya) February 10, 2023]]>

भाजपा सिर्फ़ यह दिखाना चाहती है कि वह राजस्थान के विकास और तरक्की के खिलाफ है। इनका मन-गढ़ंत आरोप कि बजट लीक हो गया यह दर्शाता है कि बजट को भी यह अपनी ओछी राजनीति से नहीं छोड़ेंगे। 'बचत, राहत, बढ़त' में एक ही बाधा है - भाजपा।

— Ashok Gehlot (@ashokgehlot51) February 10, 2023]]>
<![CDATA[ಉತ್ತರ ಪ್ರದೇಶದಲ್ಲಿ 75 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ : ಮುಖೇಶ್ ಅಂಬಾನಿ]]> https://publictv.in/ril-will-invest-rs-75000-crore-in-4-years-in-up-to-create-over-1-lakh-jobs-mukesh-ambani/ Fri, 10 Feb 2023 10:45:23 +0000 https://publictv.in/?p=1029541 ಲಕ್ನೋ: ಉತ್ತರ ಪ್ರದೇಶದಲ್ಲಿ (Uttar Pradesh) 75 ಸಾವಿರ ಕೋಟಿ ರೂ. ಹೂಡಿಕೆ ಮಾಡುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ (Reliance Industries) ಮುಖ್ಯಸ್ಥ ಮುಖೇಶ್ ಅಂಬಾನಿ (Mukesh Ambani) ಘೋಷಿಸಿದ್ದಾರೆ.

ದೂರಸಂಪರ್ಕ ಕ್ಷೇತ್ರದಲ್ಲಿ 5ಜಿ ಸೇವೆಯನ್ನು ಉನ್ನತೀಕರಿಸುವ ವಿಷಯವೂ ಸೇರಿದಂತೆ, ಚಿಲ್ಲರೆ ವಹಿವಾಟು ಹಾಗೂ ಇಂಧನದ ಉತ್ಪಾದನ ಕ್ಷೇತ್ರದ ಮೇಲೆ ಮುಂದಿನ ನಾಲ್ಕು ವರ್ಷಗಳಲ್ಲಿ 75000 ಕೋಟಿ ರೂ.ಗಳನ್ನು ಹೂಡಿಕೆ ಮಾಡಲಾಗುವುದು. ಇದರಿಂದ 1 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ತಿಳಿಸಿದರು.

https://twitter.com/pankaju17/status/1623925207806398464

ಉತ್ತರ ಪ್ರದೇಶ ಆಯೋಜಿಸಿದ ಜಾಗತಿಕ ಹೂಡಿಕೆದಾರರ ಸಭೆಯಲ್ಲಿ (Global Investors Summit) ಮಾತನಾಡಿದ ಅವರು ಈ ವರ್ಷದ ಕೊನೆಯೊಳಗೆ 5ಜಿ ಸೇವೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದರು.

ಜಿಯೋ (Jio) ಸೇವೆಯ ಉನ್ನತೀಕರಣದಿಂದ ವ್ಯವಹಾರ ಹಾಗೂ ಕೈಗಾರಿಕೆ, ಕೃಷಿ, ಸಾಮಾಜಿಕ ಮತ್ತು ಸರ್ಕಾರಿ ಕ್ಷೇತ್ರಗಳಲ್ಲಿ ಅನುಕೂಲವಾಗಲಿದೆ. 5ಜಿ ಸೇವೆಯನ್ನು ದೇಶದ ಉದ್ದಗಲಕ್ಕೂ ವಿಸ್ತರಿಸುವ ಕುರಿತು ಸರ್ಕಾರದೊಂದಿಗೆ ಚರ್ಚಿಸಲಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ದೇಶದಲ್ಲೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿ ಲಿಥಿಯಮ್ ನಿಕ್ಷೇಪ ಪತ್ತೆ

ರಿಲಯನ್ಸ್ ಹೂಡಿಕೆ ಕ್ಷೇತ್ರದಲ್ಲಿ ಕ್ರಾಂತಿಕಾರಕ ಹೆಜ್ಜೆ ಇಟ್ಟಿದ್ದು ಸಾವಿರಾರು ಕಿರಾಣಿ ಅಂಗಡಿಗಳು ಹಾಗೂ ಸಣ್ಣ ವ್ಯಾಪಾರಸ್ಥರಿಗೆ ಹೆಚ್ಚು ಲಾಭಗಳಿಸಲು ಸಾಧ್ಯವಾಗಲಿದೆ. ಕೃಷಿ ಹಾಗೂ ಕೃಷಿಯೇತರ ತ್ಯಾಜ್ಯಗಳನ್ನು ಬಳಸಿ ಜೈವಿಕ ಇಂಧನ ಘಟಕ ಹಾಗೂ ಹತ್ತು ಸಾವಿರ ಮೆಗಾವ್ಯಾಟ್‍ನಷ್ಟು ವಿದ್ಯುತ್ ಉತ್ಪಾದಿಸುವ ಗುರಿ ಹೊಂದಿದೆ ಎಂದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029541 0 0 0

Mukesh Ambani at Uttar Pradesh Global Investors Summit #UPInvestorsSummit #UPGIS23 #MukeshAmbani #RelianceIndustries pic.twitter.com/iU0uAiZL4U

— Pankaj Upadhyay (@pankaju17) February 10, 2023]]>

Mukesh Ambani at Uttar Pradesh Global Investors Summit #UPInvestorsSummit #UPGIS23 #MukeshAmbani #RelianceIndustries pic.twitter.com/iU0uAiZL4U

— Pankaj Upadhyay (@pankaju17) February 10, 2023]]>

Mukesh Ambani at Uttar Pradesh Global Investors Summit #UPInvestorsSummit #UPGIS23 #MukeshAmbani #RelianceIndustries pic.twitter.com/iU0uAiZL4U

— Pankaj Upadhyay (@pankaju17) February 10, 2023]]>

Mukesh Ambani at Uttar Pradesh Global Investors Summit #UPInvestorsSummit #UPGIS23 #MukeshAmbani #RelianceIndustries pic.twitter.com/iU0uAiZL4U

— Pankaj Upadhyay (@pankaju17) February 10, 2023]]>

Mukesh Ambani at Uttar Pradesh Global Investors Summit #UPInvestorsSummit #UPGIS23 #MukeshAmbani #RelianceIndustries pic.twitter.com/iU0uAiZL4U

— Pankaj Upadhyay (@pankaju17) February 10, 2023]]>

Mukesh Ambani at Uttar Pradesh Global Investors Summit #UPInvestorsSummit #UPGIS23 #MukeshAmbani #RelianceIndustries pic.twitter.com/iU0uAiZL4U

— Pankaj Upadhyay (@pankaju17) February 10, 2023]]>

Mukesh Ambani at Uttar Pradesh Global Investors Summit #UPInvestorsSummit #UPGIS23 #MukeshAmbani #RelianceIndustries pic.twitter.com/iU0uAiZL4U

— Pankaj Upadhyay (@pankaju17) February 10, 2023]]>
<![CDATA[ಮುಂಬೈನಲ್ಲಿ ಕಾಣಿಸಿಕೊಂಡ ಯಶ್ : ಸದ್ಯದಲ್ಲೇ ಹೊಸ ನ್ಯೂಸ್]]> https://publictv.in/yash-appeared-in-mumbai-new-news-soon/ Fri, 10 Feb 2023 10:54:08 +0000 https://publictv.in/?p=1029544 ರಾಕಿಂಗ್ ಸ್ಟಾರ್ ಯಶ್ (Yash) ಪದೇ ಪದೇ ಮುಂಬೈನಲ್ಲಿ (Mumbai) ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಆಪ್ತರ ಪ್ರಕಾರ ಮುಂಬೈನಲ್ಲೇ ಅವರ ಹೊಸ ಸಿನಿಮಾದ ಕೆಲವು ಕೆಲಸಗಳು ನಡೆಯುತ್ತಿವೆಯಂತೆ. ಹಾಗಾಗಿ ಅವರು ಪದೇ ಪದೇ ಮುಂಬೈ ಫ್ಲೈಟ್ ಏರುತ್ತಿದ್ದಾರೆ. ಈಗಾಗಲೇ ಬಾಲಿವುಡ್ (Bollywood) ಬೆರಗಾಗುವಂತಹ ಸಿನಿಮಾ ಕೊಟ್ಟಿರುವ ಯಶ್, ಮುಂದಿನ ಟಾರ್ಗೆಟ್ ಹಾಲಿವುಡ್ (Hollywood) ಅಂದುಕೊಂಡಿದ್ದಾರೆ. ಹಾಗಾಗಿ ಜಾಗತಿಕ ಮಟ್ಟದ ಸಿನಿಮಾವನ್ನು ಅವರು ಕೈಗೆತ್ತಿಕೊಂಡಿದ್ದಾರಂತೆ.

ಈ ಬಾರಿಯ ಸಿನಿಮಾದ ಬಜೆಟ್ ಮತ್ತು ಮೇಕಿಂಗ್  ಕೆಜಿಎಫ್ (KGF) ಸಿನಿಮಾಗಿಂತಲೂ ಇನ್ನೂ ಅದ್ಧೂರಿಯಾಗಿ ಇರಲಿದೆಯಂತೆ. ಅಲ್ಲದೇ, ಯುದ್ಧಗಳು ಸೇರಿದಂತೆ ಹಲವು ಅಚ್ಚರಿಯ ಸಂಗತಿಗಳನ್ನು ಒಳಗೊಂಡಿರುವ ಸಿನಿಮಾ ಅದಾಗಿದೆಯಂತೆ. ಈ ಕಾರಣಕ್ಕಾಗಿಯೇ ಹಾಲಿವುಡ್ ತಂತ್ರಜ್ಞರನ್ನೂ ಯಶ್ ಭೇಟಿ ಮಾಡಿದ್ದಾರೆ. ಸಿನಿಮಾದ ತಯಾರಿ ಕುರಿತಂತೆ ಹಲವು ರೀತಿಯಲ್ಲಿ ಚರ್ಚೆಯನ್ನೂ ಅವರು ಮಾಡಿದ್ದಾರಂತೆ. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

ಯಶ್ ಮುಂದಿನ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ ಮಾಡಲಿದೆ ಎನ್ನುವುದನ್ನು ಬಿಟ್ಟರೆ ಉಳಿದಂತೆ ಯಾವುದೇ ಮಾಹಿತಿ ಈವರೆಗೂ ಲಭ್ಯವಾಗಿಲ್ಲ. ಹಾಗಂತ ಕೆವಿಎನ್ ಸಂಸ್ಥೆಯೇ ಯಶ್ ಮುಂದಿನ ಸಿನಿಮಾ ಮಾಡಲಿದೆ ಎನ್ನುವುದು ಪಕ್ಕಾ ಕೂಡ ಆಗಿಲ್ಲ. ಈ ನಡುವೆ ಜಗತ್ತಿನ ಹೆಸರಾಂತ ತಂತ್ರಜ್ಞರನ್ನು ಯಶ್ ಭೇಟಿ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರೆಲ್ಲರೂ ಒಂದಾಗಲಿದ್ದಾರೆ ಎನ್ನುವುದು ಸದ್ಯಕ್ಕಿರುವ ಮಾಹಿತಿ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029544 0 0 0
<![CDATA[ಹರಿಯಾಣದ ವೈದ್ಯರಿಗೆ ಡ್ರೆಸ್ ಕೋಡ್ - ಶಾರ್ಟ್ಸ್, ಜೀನ್ಸ್, ಸ್ಕರ್ಟ್, ಮೇಕಪ್ ಬ್ಯಾನ್]]> https://publictv.in/dress-code-for-doctors-in-haryana-shorts-jeans-skirt-makeup-ban/ Fri, 10 Feb 2023 10:58:03 +0000 https://publictv.in/?p=1029545 ಚಂಡೀಗಢ: ಹರಿಯಾಣ (Haryana) ಸರ್ಕಾರ ರಾಜ್ಯದಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ (Govt Hospital) ಕೆಲಸ ಮಾಡುವ ವೈದ್ಯರಿಗೆ (Doctors) ಏಕರೂಪತೆಯನ್ನು ತರಲು ಹಾಗೂ ರೋಗಿಗಳಿಗೆ ಸಿಬ್ಬಂದಿಯನ್ನು ಗುರುತಿಸಲು ಸುಲಭವಾಗುವಂತೆ ಹೊಸ ಡ್ರೆಸ್ ಕೋಡ್ (Dress Code) ನೀತಿಯನ್ನು ಪ್ರಕಟಿಸಿದೆ.

ಮೂಲಗಳ ಪ್ರಕಾರ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಡೆನಿಮ್ ಜೀನ್ಸ್, ಪಲಾಝೋ ಪ್ಯಾಂಟ್, ಬ್ಯಾಕ್‌ಲೆಸ್ ಟಾಪ್ಸ್ ಹಾಗೂ ಸ್ಕರ್ಟ್ಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಮಹಿಳಾ ವೈದ್ಯರು ಮೇಕಪ್ ಹಾಗೂ ಭಾರವಾದ ಆಭರಣಗಳನ್ನು ಧರಿಸುವಂತಿಲ್ಲ ಮಾತ್ರವಲ್ಲದೇ ಉಗುರುಗಳನ್ನು ಉದ್ದವಾಗಿ ಬೆಳೆಸುವಂತಿಲ್ಲ. ಪುರುಷರು ತಮ್ಮ ಕಾಲರ್‌ಗಿಂತಲೂ ಉದ್ದವಾಗಿ ಕೂದಲನ್ನು ಬೆಳೆಸುವಂತಿಲ್ಲ ಎನ್ನಲಾಗಿದೆ.

ಫೆಬ್ರವರಿ 9 ರಂದು ಹೊರಡಿಸಲಾದ ಈ ಹೊಸ ನೀತಿಯನ್ನು ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ತಿಳಿಸಲಾಗಿದೆ. ಡ್ರೆಸ್ ಕೋಡ್ ಅನ್ನು ಅನುಸರಿಸದ ಸಿಬ್ಬಂದಿ ಕರ್ತವ್ಯಕ್ಕೆ ಗೈರುಹಾಜರೆಂದು ಪರಿಗಣಿಸಲಾಗುತ್ತದೆ ಮತ್ತು ಕಠಿಣ ಕ್ರಮಕ್ಕೆ ಒಳಗಾಗುತ್ತಾರೆ ಎಂದು ಆದೇಶಿಸಲಾಗಿದೆ.

ಇಷ್ಟಕ್ಕೂ ಹರಿಯಾಣದಲ್ಲಿ ವೈದ್ಯರಿಗೆ ಡ್ರೆಸ್ ಕೋಡ್‌ನ ಅಗತ್ಯವೇನು ಎಂದು ನೋಡಲು ಹೋದರೆ, ಆಸ್ಪತ್ರೆಗಳಲ್ಲಿ ರೋಗಿಗಳು ಹಾಗೂ ವೈದ್ಯರ ನಡುವೆ ವ್ಯತ್ಯಾಸವನ್ನು ಕಂಡುಹಿಡಿಯುವುದು ಕಷ್ಟವಾಗುತ್ತಿದೆ. ಇದಕ್ಕಾಗಿ ಸಿಬ್ಬಂದಿಗೆ ಡ್ರೆಸ್ ಕೋಡ್ ಅನ್ನು ಅಳವಡಿಸಲಾಗಿದೆ. ಇದರಿಂದ ಸಿಬ್ಬಂದಿ ಸದಸ್ಯರ ದೃಷ್ಟಿಕೋನ ಹೆಚ್ಚಲಿದ್ದು, ರೋಗಿಗಳಿಗೆ ಉತ್ತಮ ಆರೋಗ್ಯ ಸೌಲಭ್ಯ ಪಡೆಯಲು ಸಹಾಯವಾಗುತ್ತದೆ ಎಂದು ಹರಿಯಾಣದ ಆರೋಗ್ಯ ಸಚಿವ ಅನಿಲ್ ವಿಜ್ ತಿಳಿಸಿದ್ದಾರೆ.

ನಾವು ಖಾಸಗಿ ಆಸ್ಪತ್ರೆಗೆ ಹೋದಾಗಲೆಲ್ಲಾ ಅಲ್ಲಿನ ಒಬ್ಬ ಸಿಬ್ಬಂದಿಯೂ ಸಮವಸ್ತ್ರವಿಲ್ಲದೆ ಕಾಣಿಸಿಕೊಳ್ಳುವುದಿಲ್ಲ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗಿಲ್ಲ. ಯಾರೊಬ್ಬರೂ ಸಮವಸ್ತ್ರವನ್ನು ಧರಿಸುವುದಿಲ್ಲ. ಇದರಿಂದ ರೋಗಿಗಳು ಹಾಗೂ ವೈದ್ಯರ ನಡುವೆ ಯಾವುದೇ ವ್ಯತ್ಯಾಸ ಕಂಡುಬರುವುದಿಲ್ಲ. ಹೀಗಾಗಿ ಈ ಹೊಸ ನಿಯಮವನ್ನು ಜಾರಿಗೊಳಿಸಲಾಗಿದೆ ಎಂದು ವಿಜ್ ತಿಳಿಸಿದ್ದಾರೆ. ಇದನ್ನೂ ಓದಿ: 2022ರ ಬಜೆಟ್ ಓದಿ ನಗೆಪಾಟಲಿಗೀಡಾದ ರಾಜಸ್ಥಾನ ಸಿಎಂ ಗೆಹ್ಲೋಟ್

ವರದಿಗಳ ಪ್ರಕಾರ ಆಸ್ಪತ್ರೆ ಸಿಬ್ಬಂದಿ ಯಾವುದೇ ಬಣ್ಣದ ಡೆನಿಮ್ ಜೀನ್ಸ್ ಧರಿಸುವಂತಿಲ್ಲ. ಸ್ವೆಟ್ ಶರ್ಟ್, ಡೆನಿಮ್ ಸ್ಕರ್ಟ್, ಶಾರ್ಟ್ಸ್, ಸ್ಟ್ರೆಚ್ ಮಾಡಬಹುದಾದ ಟೀ ಶರ್ಟ್‌ಗಳು ಅಥವಾ ಪ್ಯಾಂಟ್‌ಗಳು, ಟೈಟ್ ಪ್ಯಾಂಟ್‌ಗಳು, ಸೊಂಟದವರೆಗಿನ ಟಾಪ್‌ಗಳು, ಸ್ಟ್ರಾಪ್‌ಲೆಸ್ ಟಾಪ್, ಬ್ಯಾಕ್‌ಲೆಸ್ ಟಾಪ್, ಕ್ರಾಪ್ ಟಾಪ್, ಡೀಪ್ ನೆಕ್ ಟಾಪ್, ಆಫ್ ಶೋಲ್ಡರ್ ಬ್ಲೌಸ್ ಮತ್ತು ಸ್ನೀಕರ್ಸ್ ಅಥವಾ ಚಪ್ಪಲಿಗಳನ್ನೂ ಧರಿಸುವಂತಿಲ್ಲ ಎನ್ನಲಾಗಿದೆ.

ಈ ನೀತಿ ವೈದ್ಯರಿಗೆ ಹಾಗೂ ನರ್ಸ್‌ಗಳಿಗೆ ಸೇರಿದಂತೆ ಆಸ್ಪತ್ರೆಯ ಭದ್ರತಾ ಸಿಬ್ಬಂದಿ, ವಾಹನ ಚಾಲಕರು, ನೈರ್ಮಲ್ಯ ಸಿಬ್ಬಂದಿ ಮತ್ತು ಅಡುಗೆಮನೆಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೂ ಡ್ರೆಸ್ ಕೋಡ್ ಒಳಗೊಳ್ಳುತ್ತದೆ ಹಾಗೂ ಅವುಗಳನ್ನು ಸರಿಯಾಗಿ ಧರಿಸುವಂತೆ ತಿಳಿಸಲಾಗಿದೆ. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ 75 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ : ಮುಖೇಶ್ ಅಂಬಾನಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029545 0 0 0
<![CDATA[ಬಿಜೆಪಿ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಕಟ್ಟಡದ ಮೇಲಿನ ಗುಮ್ಮಟ ಕೆಡವುತ್ತೇವೆ - ಬಂಡಿ ಸಂಜಯ್]]> https://publictv.in/will-destroy-domes-all-cultural-symbols-of-nizam-in-telangana-says-bandi-sanjay-kumar/ Fri, 10 Feb 2023 11:18:34 +0000 https://publictv.in/?p=1029549 ಹೈದರಾಬಾದ್: ಈ ಬಾರಿ ತೆಲಂಗಾಣ (Telangana) ರಾಜ್ಯದಲ್ಲಿ ಬಿಜೆಪಿ (BJP) ಅಧಿಕಾರಕ್ಕೆ ಬಂದ್ರೆ ನಿಜಾಮರ ಸಂಸ್ಕೃತಿ ಬಿಂಬಿಸುವ ರಚನೆಗಳನ್ನ ಅಳಿಸಿ ಹಾಕ್ತೇವೆ. ರಾಜ್ಯ ಕಾರ್ಯದರ್ಶಿಗಳ ಭವನದ ಮೇಲೆ ನಿರ್ಮಿಸಿರುವ ಗುಮ್ಮಟವನ್ನೂ ಕೆಡವುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್‌ (Bandi Sanjay Kumar) ಹೇಳಿದ್ದಾರೆ.

ಇಲ್ಲಿನ ಕುಕಟ್‌ಪಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಓವೈಸಿ ಅವರನ್ನ ಸಮಾಧಾನಪಡಿಸುವುದಕ್ಕಾಗಿ ಸಿಎಂ ಕೆ.ಚಂದ್ರಶೇಖರ ರಾವ್ (K. Chandrashekar Rao), ಸರ್ಕಾರಿ ಭವನಗಳನ್ನು ತಾಜ್‌ಮಹಲ್‌ನಂತಹ (Taj Mahal) ಸಮಾಧಿ ರೀತಿಯಾಗಿ ಪರಿವರ್ತಿಸಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಕರ್ನಾಟಕಕ್ಕೆ 100 ರೂ. ನೀಡಿದರೆ, ದೇಶಕ್ಕೆ ಕರ್ನಾಟಕ ಸಾವಿರ ರೂ. ನೀಡಲಿದೆ: ತೇಜಸ್ವಿ ಸೂರ್ಯ

ಈ ಬಾರಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ನಿಜಾಮರ ಸಂಸ್ಕೃತಿ ಬಿಂಬಿಸುವ, ನಿಜಾಮ್ ಆಡಳಿತ ಸಂಕೇತಗಳಾಗಿರುವ ಎಲ್ಲಾ ರೀತಿಯ ರಚನೆಗಳನ್ನು ಅಳಿಸಿ ಹಾಕುತ್ತೇವೆ. ಅಲ್ಲದೇ ರಾಜ್ಯ ಕಾರ್ಯದರ್ಶಿ ಆಡಳಿತ ಭವನದ ಮೇಲೆ ನಿರ್ಮಿಸಲಾದ ಗುಮ್ಮಟವನ್ನೂ ಕೆಡವುತ್ತೇವೆ. ಮುಖ್ಯಮಂತ್ರಿಗಳ ಅಧಿಕೃತ ಬಂಗಲೆಯಾದ ಪ್ರಗತಿ ಭವನವನ್ನು ಪ್ರಜಾ ದರ್ಬಾರ್ ಆಗಿ ಬದಲಾಯಿಸುತ್ತೇವೆ ಎಂದು ಘೋಷಣೆ ಮಾಡಿದರು. ಇದನ್ನೂ ಓದಿ: ವಾಲ್ಮೀಕಿ ಜಾತ್ರೆಯಲ್ಲಿ ಕಿಚ್ಚನ ಫ್ಯಾನ್ಸ್ ಗಲಾಟೆ : ಸುದೀಪ್ ಬೆನ್ನಿಗೆ ನಿಂತ ಶಾಸಕ ರಾಜುಗೌಡ

ಇದೇ ವೇಳೆ `ರಸ್ತೆ ಅಗಲೀಕರಣಕ್ಕೆ ಅಡ್ಡಿ ಉಂಟುಮಾಡುವ ಪ್ರಾರ್ಥನಾ ಮಂದಿರಗಳನ್ನ ಸರ್ಕಾರ ಕೆಡವಲಿದೆ' ಎಂಬ ಸಿಎಂ ಕೆಸಿಆರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಸಾಧ್ಯವಾದರೇ ರಸ್ತೆ ಮಧ್ಯೆ ನಿರ್ಮಿಸಿರುವ ಮಸೀದಿಗಳನ್ನ ಕೆಡವಲಿ ಎಂದು ಸವಾಲು ಹಾಕಿದರು.

ಹೈದರಾಬಾದ್ ನಗರದ ಕುಕಟ್ ಪಲ್ಲಿಯಲ್ಲಿ ಆಡಳಿತ ಪಕ್ಷದ ನಾಯಕರು ಬಡವರ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಜನರು ಇದರ ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕೆ ಅವರನ್ನ ಬಂಧಿಸಿ, ಸುಳ್ಳು ಕೇಸ್‌ಗಳನ್ನ ದಾಖಲಿಸಿದ್ದಾರೆ. ಅಂಥಹವರ ವಿರುದ್ಧ ಮೊದಲು ಕ್ರಮ ಕೈಗೊಳ್ಳಿ ಎಂದು ತಿರುಗೇಟು ನೀಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029549 0 0 0
<![CDATA[ಆಸ್ಕರ್ ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ : ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ]]> https://publictv.in/we-are-confident-that-we-will-win-oscar-music-director-mm-keeravani/ Fri, 10 Feb 2023 11:19:03 +0000 https://publictv.in/?p=1029554 ರಾಜಮೌಳಿ ನಿರ್ದೇಶನದ ‘ಆರ್.ಆರ್.ಆರ್’ (R.R.R) ಸಿನಿಮಾದ ‘ನಾಟು ನಾಟು’ ಹಾಡು (Natu Natu Song) ಈಗಾಗಲೇ ಗೋಲ್ಡನ್ ಗ್ಲೋಬ್ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಇದೀಗ ಆಸ್ಕರ್ (Oscar) ಪ್ರಶಸ್ತಿಯ ಮೇಲೆ ಕಣ್ಣಿಟ್ಟು ಕೂತಿದೆ. ಆಸ್ಕರ್ ರೇಸ್ ನಲ್ಲಿ ನಾಟು ನಾಟು ಸಾಂಗ್ ಸ್ಪರ್ಧೆಗಿದ್ದು ಈ ಬಾರಿ ತಮಗೆ ಆಸ್ಕರ್ ಪ್ರಶಸ್ತಿ ಬರುವ ವಿಶ್ವಾಸವಿದೆ ಎಂದಿದ್ದಾರೆ ಸಿನಿಮಾದ ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ.

ಈ ಬಾರಿಯ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಂ.ಎಂ.ಕೀರವಾಣಿ (MM Keeravani) ಅವರಿಗೆ ಸಂಗೀತ ಕಾರ್ಯಕ್ರಮ ನೀಡುವಂತಹ ಅವಕಾಶ ಸಿಕ್ಕಿದೆ. ಹಾಗಾಗಿ ಕೀರವಾಣಿ ಮತ್ತು ಟೀಮ್ ತಾಲೀಮು ಕೂಡ ನಡೆಸುತ್ತಿದೆ. ಅದೊಂದು ಜಾಗತಿಕ ಕಾರ್ಯಕ್ರಮ ಆಗಿರುವುದರಿಂದ ಹೆಸರಾಂತ ಸಂಗೀತ ಕಲಾವಿದರೇ ಕೀರವಾಣಿ ಜೊತೆ ಪ್ರಯಾಣ ಬೆಳೆಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಭಾರತದ ಸಂಗೀತ ನಿರ್ದೇಶಕರೊಬ್ಬರಿಗೆ ಇಂಥದ್ದೊಂದು ಅವಕಾಶ ಸಿಕ್ಕಿರುವುದು ವಿಶೇಷ. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಲು ಆರ್.ಆರ್.ಆರ್ ಚಿತ್ರತಂಡ  ಈಗಾಗಲೇ ಸಿದ್ಧತೆ ಮಾಡಿಕೊಂಡಿದೆ. ನಿರ್ದೇಶಕ ರಾಜಮೌಳಿ (Rajamouli), ನಟರಾದ ಜ್ಯೂನಿಯರ್ ಎನ್.ಟಿ.ಆರ್, ರಾಮಚರಣ್ ಕುಟುಂಬಗಳು ಭಾಗಿಯಾಗಲಿವೆ ಎಂದು ಹೇಳಲಾಗುತ್ತಿದೆ. ಗೋಲ್ಡನ್ ಗ್ಲೋಬ್ ಪ್ರಶಸ್ತಿ ಪ್ರದಾನ ಸಮಾರಂಭಕ್ಕೂ ತಮ್ಮ ಕುಟುಂಬದೊಂದಿಗೆ ತೆರಳಿತ್ತು ಸಿನಿಮಾ ಟೀಮ್.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029554 0 0 0
<![CDATA[ದಿನದ 3 ಹೊತ್ತು ಪಿಜ್ಜಾ ತಿಂದೇ ತೂಕ ಇಳಿಸಿಕೊಂಡ]]> https://publictv.in/man-claims-he-ate-pizza-thrice-a-day-for-a-month-and-lost-weight/ Fri, 10 Feb 2023 11:22:11 +0000 https://publictv.in/?p=1029556 ಲಂಡನ್: ಪಿಜ್ಜಾ ಅಂದರೆ ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವಾಗುತ್ತದೆ. ಆದರೆ ಡಯಟ್ ಮಾಡುವವರು, ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಪಿಜ್ಜಾ ತಿನ್ನುವುದನ್ನು ಬಿಡುವುದನ್ನು ನಾವು ನೋಡಿದ್ದೇವೆ. ಆದರೆ ಇಲ್ಲೊಬ್ಬ ವ್ಯಕ್ತಿ ಪಿಜ್ಜಾ (Pizza) ತಿಂದು ತೂಕವನ್ನು (Weight) ಕಳೆದುಕೊಂಡಿದ್ದಾನೆ.

ಉತ್ತರ ಐರ್ಲೆಂಡ್‍ನ ರಿಯಾನ್ ಮರ್ಸರ್ ಎಂಬಾತ ತೂಕ ಇಳಿಸಿಕೊಂಡ ವ್ಯಕ್ತಿ. ಈತ ವೃತ್ತಿಯಲ್ಲಿ ತರಬೇತುದಾರನಾಗಿದ್ದು, 30 ದಿನಗಳ ಚಾಲೆಂಜ್‍ನಲ್ಲಿ ದಿನಕ್ಕೆ 10 ಸ್ಲೈಸ್ ಪಿಜ್ಜಾವನ್ನು ತಿನ್ನುತ್ತಾನೆ. ಬೆಳಗಿನ ತಿಂಡಿ, ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೂ ಪಿಜ್ಜಾವನ್ನೇ ಸೇವಿಸುತ್ತಾ ತನ್ನ ತೂಕವನ್ನು ಕಡಿಮೆ ಮಾಡಿಕೊಂಡಿದ್ದಾನೆ.

ಈತ ತನ್ನ 30 ದಿನಗಳ ಚಾಲೆಂಜ್‍ಗಾಗಿ ಪಿಜ್ಜಾವನ್ನು ಹೊರತುಪಡಿಸಿ ಉಳಿದ ಎಲ್ಲಾ ರೀತಿಯ ತಿಂಡಿಯನ್ನು ತಿನ್ನುವುದನ್ನು ತ್ಯಜಿಸಿದ. ಕ್ಯಾಲೋರಿ ಕೊರತೆ ಮತ್ತು ಆರೋಗ್ಯದ ಬಗ್ಗೆ ಒಂದು ಅಂಶವನ್ನು ಗಮನಿಸಲು ಸ್ವತಃ ಪಿಜ್ಜಾಗಳನ್ನು ತಿನ್ನಲು ಪ್ರಾರಂಭಿಸಿದ. ಆದರೆ ಈತನಿಗೆ ಕೊಬ್ಬನ ಬದಲು ಮಸಲ್ಸ್ ಬಂದಿದೆ.

ಹಣ್ಣುಗಳು ಮತ್ತು ತರಕಾರಿಗಳೊಂದಿಗೆ ಸಾಕಷ್ಟು ಪ್ರೊಟೀನ್ ಹೊಂದಿರುವ ತನ್ನ ವಿಶಿಷ್ಟವಾದ ಆಹಾರ ಕ್ರಮವನ್ನು ರಿಯಾನ್ ವಿವರಿಸಿದ್ದಾನೆ. ಈತನೇ ಹೇಳುವ ಪ್ರಕಾರ ನಾನು ದಿನಕ್ಕೆ ಸಣ್ಣ ಗಾತ್ರದ ಎರಡು ಪಿಜ್ಜಾಗಳು ಮತ್ತು ಒಂದು ದೊಡ್ಡ ಗಾತ್ರದ ಪಿಜ್ಜಾವನ್ನು ತಿನ್ನುತ್ತೇನೆ. ಇದು ದಿನಕ್ಕೆ ಸರಿಸುಮಾರು 10 ಸ್ಲೈಸ್‍ಗಳಿಗೆ ಸಮನಾಗಿರುತ್ತದೆ ಎಂದು ತಿಳಿಸಿದನು. ಇದನ್ನೂ ಓದಿ: ಶಾಲಾ ಮಕ್ಕಳ ಜೊತೆ ಕೂತು ಬಿಸಿಯೂಟ ಸವಿದ ಸಿಪಿವೈ

ರಿಯಾನ್‍ಗೆ ಅಚ್ಚುಮೆಚ್ಚಿನ ಆಹಾರಗಳಲ್ಲಿ ಪಿಜ್ಜಾವೂ ಒಂದಾಗಿದೆ. ಇದರಿಂದಾಗಿ ಆತ ಇಡೀ ತಿಂಗಳು ಪಿಜ್ಜಾವನ್ನು ಸಂತೋಷದಿಂದಲೇ ತಿಂದಿದ್ದಾನೆ. ಅಷ್ಟೇ ಅಲ್ಲದೇ ವಿವಿಧ ರೀತಿಯ ಪಿಜ್ಜಾಗಳನ್ನು ತಿನ್ನುವ ಮೂಲಕ ವಿವಿಧ ರೀತಿಯ ಪೋಷಕಾಂಶಗಳನ್ನು ಪಡೆದುಕೊಳ್ಳುತ್ತಿದ್ದಾನಂತೆ. ಇದನ್ನೂ ಓದಿ: ಕೇಸರಿ ಭದ್ರಕೋಟೆಗೆ ಚಾಣಕ್ಯ: ಮಂಗಳೂರಿನಲ್ಲಿ ಶಾ ಚುನಾವಣ ರಣತಂತ್ರ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029556 0 0 0
<![CDATA[ಫೆ.14 ಗೋವುಗಳನ್ನು ಅಪ್ಪಿಕೊಳ್ಳುವ ದಿನ ರದ್ದು]]> https://publictv.in/february-14-cow-hug-day-is-cancelled/ Fri, 10 Feb 2023 12:41:25 +0000 https://publictv.in/?p=1029567 ನವದೆಹಲಿ: ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ (Animal Welfare Board) ಫೆಬ್ರವರಿ 14ರಂದು ಪ್ರೇಮಿಗಳ ದಿನವನ್ನು (Valentine's Day) ಆಚರಿಸುವ ಬದಲು ಗೋವುಗಳನ್ನು ಅಪ್ಪಿಕೊಳ್ಳುವ ದಿನವನ್ನಾಗಿ (Cow Hug Day) ಆಚರಿಸಲು ಕರೆ ನೀಡಿತ್ತು. ಆದರೆ ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಈ ನಿರ್ಧಾರವನ್ನು ಮಂಡಳಿ ಹಿಂಪಡೆದಿದೆ.

ಫೆಬ್ರವರಿ 14ರಂದು ವಿಶ್ವದೆಲ್ಲೆಡೆ ಪ್ರೇಮಿಗಳ ದಿನವನ್ನಾಗಿ ಆಚರಿಸಲಾಗುತ್ತದೆ. ಆದರೆ ಈ ದಿನವನ್ನು ಭಾರತದಲ್ಲಿ ಹಸುಗಳನ್ನು ಅಪ್ಪಿಕೊಳ್ಳುವ ದಿನವನ್ನಾಗಿ ಆಚರಿಸಲು ಪ್ರಾಣಿ ಕಲ್ಯಾಣ ಮಂಡಳಿ ಕೆಲ ದಿನಗಳ ಹಿಂದೆ ಕರೆ ನೀಡಿತ್ತು. ಹಸುಗಳನ್ನು ಅಪ್ಪಿಕೊಳ್ಳುವುದರಿಂದ ಹಲವು ಪ್ರಯೋಜನಗಳಿವೆ, ಆದ್ದರಿಂದ ಪ್ರೇಮಿಗಳ ದಿನದಂದು ಹಸುಗಳನ್ನು ಅಪ್ಪಿಕೊಳ್ಳುವ ದಿನವನ್ನಾಗಿ ಆಚರಿಸಲು ತಿಳಿಸಿತ್ತು.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡ ಉದ್ಧವ್ ಠಾಕ್ರೆ ಅವರ ಶಿವಸೇನೆ ಬಣ ಬಿಲಿಯನೇರ್ ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರು ಪ್ರಧಾನಿಗೆ ಪವಿತ್ರ ಹಸು ಎಂದು ಹೇಳಿ ಕಿಡಿಕಾರಿತ್ತು. ಇದನ್ನೂ ಓದಿ: ಹರಿಯಾಣದ ವೈದ್ಯರಿಗೆ ಡ್ರೆಸ್ ಕೋಡ್ – ಶಾರ್ಟ್ಸ್, ಜೀನ್ಸ್, ಸ್ಕರ್ಟ್, ಮೇಕಪ್ ಬ್ಯಾನ್

ಪಶ್ಚಿಮ ಬಂಗಾಳದ ರಾಜ್ಯಸಭಾ ಸದಸ್ಯ ಟಿಎಂಸಿಯ ಸಂತನು ಸೇನ್, ಮುಖ್ಯವಾಹಿನಿಯ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸಲು ಹಸುವನ್ನಪ್ಪಿಕೊಳ್ಳುವ ದಿನಕ್ಕೆ ಕರೆ ನೀಡಲಾಗಿದೆ. ಇದು ಹುಸಿ ಹಿಂದುತ್ವ ಹಾಗೂ ಹುಸಿ ದೇಶಭಕ್ತಿಯಾಗಿದೆ ಎಂದು ಛೇಡಿಸಿದ್ದರು.

ನಾನು ರೈತ ಸಮುದಾಯದಿಂದ ಬಂದವನು, ಕೇವಲ ಒಂದು ದಿನವಲ್ಲ, ನಾನು ಪ್ರತಿ ದಿನ ನನ್ನ ಹಸುವನ್ನು ಅಪ್ಪಿಕೊಳ್ಳುತ್ತೇನೆ. ಇದು ನಿರುದ್ಯೋಗ ಮತ್ತು ಹಣದುಬ್ಬರದಂತಹ ಸಮಸ್ಯೆಗಳ ಬಗೆಗಿನ ಗಮನವನ್ನು ಬೇರೆಡೆಗೆ ತಿರುಗಿಸಲು ಮಾಡಿರುವ ಷಡ್ಯಂತ್ರವಾಗಿದೆ ಎಂದು ಕಾಂಗ್ರೆಸ್‌ನ ರಜನಿ ಪಾಟೀಲ್ ಕಿಡಿಕಾರಿದ್ದರು. ಇದನ್ನೂ ಓದಿ: 2022ರ ಬಜೆಟ್ ಓದಿ ನಗೆಪಾಟಲಿಗೀಡಾದ ರಾಜಸ್ಥಾನ ಸಿಎಂ ಗೆಹ್ಲೋಟ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029567 0 0 0
<![CDATA[ಅಕ್ರಮ ಆಸ್ತಿ ಗಳಿಕೆ ಪ್ರಕರಣ - ಡಿಕೆಶಿಗೆ ಬಿಗ್ ರಿಲೀಫ್]]> https://publictv.in/karnataka-highcourt-stays-cbi-investigation-on-dk-shivakumar-disproportionate-assets-case/ Fri, 10 Feb 2023 12:56:52 +0000 https://publictv.in/?p=1029569 ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ (DK Shivakumar‌) ಬಿಗ್ ರಿಲೀಫ್ ಸಿಕ್ಕಿದೆ.

ಚುನಾವಣಾ ಸಂದರ್ಭದಲ್ಲಿ ಡಿಕೆಶಿಗೆ ಮತ್ತು ಅವರ ಕುಟುಂಬಕ್ಕೆ ಸಿಬಿಐ (CBI) ನೋಟಿಸ್ ಕೊಡುತ್ತಾ ಇದೆ. ಸುಖಾಸುಮ್ಮನೆ ಹಿಂಸೆ ಕೊಡುವ ಕೆಲಸವನ್ನು ಮಾಡುತ್ತಾ ಇದ್ದಾರೆ ಎಂಬ ವಿಚಾರವನ್ನು ಡಿಕೆಶಿ ಪರ ವಕೀಲ ಜಾದವ್ ಕೋರ್ಟ್ ಗಮನಕ್ಕೆ ತಂದಿದ್ದರು.

ಡಿಕೆ ಶಿವಕುಮಾರ್ ಈ ಪ್ರಕರಣದಲ್ಲಿ ಆರೋಪಿ. ಅವರನ್ನು ಹೊರತುಪಡಿಸಿ ಅವರ ಮಗಳನ್ನು ವಿಚಾರಣೆಗೆ ಕರೆಯುತ್ತಿದ್ದಾರೆ. ಇದರಿಂದ ಅವರ ಕುಟುಂಬಕ್ಕೆ ತೊಂದರೆ ಆಗುತ್ತಿದೆ. ಚುನಾವಣೆಗೆ ಅಡ್ಡಿಪಡಿಸಬೇಕು, ಮಾನಸಿಕ ಹಿಂಸೆ ಕೊಡಬೇಕು ಅಂತಲೇ ಈ ರೀತಿ ಮಾಡಲಾಗುತ್ತಿದೆ ಎಂದು ಕೋರ್ಟ್ ಗಮನಕ್ಕೆ ತಂದರು. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಕಟ್ಟಡದ ಮೇಲಿನ ಗುಮ್ಮಟ ಕೆಡವುತ್ತೇವೆ – ಬಂಡಿ ಸಂಜಯ್

ಈ ಸಂದರ್ಭದಲ್ಲಿ ನ್ಯಾಯಮೂರ್ತಿಗಳು ಅವರ ಮಗಳು ಚುನಾವಣೆ ಸ್ಪರ್ಧೆ ಮಾಡುತ್ತಿಲ್ಲ ಅಲ್ವಾ? ವಿಚಾರಣೆಗೆ ಹಾಜರಾಗಲು ತೊಂದರೆ ಏನಿದೆ? ವಿಚಾರಣೆಗೆ ಸಹಕರಿಸಬೇಕು ಅಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಿಬಿಐ ಪರ ವಕೀಲ ಪ್ರಸನ್ನಕುಮಾರ್ ವಾದ ಮಂಡಿಸಿ, ಡಿಕೆಶಿ ಅವರ ಮಗಳ ಹೆಸರಿನಲ್ಲಿ 150 ಕೋಟಿ ರೂ. ಆಸ್ತಿ ಇದೆ. ಅದರ ಮೌಲ್ಯ ಏನು ಅಂತ ತಿಳಿದುಕೊಳ್ಳಬೇಕು. ತನಿಖೆ ಇನ್ನೂ 6 ತಿಂಗಳು ನಡೆಯಲಿದೆ. ಬಳಿಕ ಅಂತಿಮ ವರದಿ ಸಲ್ಲಿಸಬೇಕು ಎಂದಿದ್ದಾರೆ.

ಮೂಲ ಅರ್ಜಿಯೊಂದು ವಿಚಾರಣೆಗೆ ಬಾಕಿ ಉಳಿದಿದೆ. ಅದು ಇನ್ನೂ ಇತ್ಯರ್ಥ ಆಗದೇ ಇರುವ ಹಿನ್ನೆಲೆ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿತು. ಫೆಬ್ರವರಿ 24ರ ತನಕ ಮಧ್ಯಂತರ ತಡೆ ನೀಡಿದ್ದು, 24ಕ್ಕೆ ತನಿಖಾ ಪ್ರಗತಿ ವರದಿಯನ್ನು ಸಲ್ಲಿಸಲು ಸೂಚಿಸಿ ನ್ಯಾಯಾಲಯ ವಿಚಾರಣೆ ಮುಂದೂಡಿದೆ. ಇದನ್ನೂ ಓದಿ: ಕೇಸರಿ ಭದ್ರಕೋಟೆಗೆ ಚಾಣಕ್ಯ: ಮಂಗಳೂರಿನಲ್ಲಿ ಶಾ ಚುನಾವಣಾ ರಣತಂತ್ರ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029569 0 0 0
<![CDATA[ಮದುವೆಯಾದ ಸಂಭ್ರಮದಲ್ಲಿ ಪತ್ನಿ ಕಿಯಾರಾಗೆ ಮುತ್ತಿಟ್ಟ ಸಿದ್ಧಾರ್ಥ್]]> https://publictv.in/actor-siddarth-malhotra-and-kiara-advani-wedding-video-out/ Fri, 10 Feb 2023 13:08:21 +0000 https://publictv.in/?p=1029570 ಬಾಲಿವುಡ್‌ನ (Bollywood) `ಷೇರ್‌ಷಾ' ಜೋಡಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಸಾಕಷ್ಟು ಗಾಸಿಪ್‌ ನಡುವೆ ಸಿದ್-ಕಿಯಾರಾ ಸತಿ-ಪತಿಗಳಾಗಿ ದಾಂಪತ್ಯ ಬದುಕಿಗೆ ಕಾಲಿಟ್ಟಿದ್ದಾರೆ. ಸದ್ಯ ತಮ್ಮ ಮದುವೆ (Wedding) ವೀಡಿಯೋ ಮೂಲಕ ಈ ಜೋಡಿ ಸೆನ್ಸೇಷನ್ ಕ್ರಿಯೆಟ್ ಮಾಡಿದ್ದಾರೆ. ಕಿಯಾರಾ ಅಡ್ವಾಣಿ (Kiara Advani) ತುಟಿಗೆ ಸಿದ್ಧಾರ್ಥ್ ಮಲ್ಹೋತ್ರಾ (Siddarth Malhotra) ಮುತ್ತಿಟ್ಟಿರುವ (Kiss) ವೀಡಿಯೋ ಸಖತ್ ಸದ್ದು ಮಾಡ್ತಿದೆ.

ಹಲವು ವರ್ಷಗಳ ಪ್ರೀತಿಗೆ ಮದುವೆಯ ಮೂಲಕ ಅಭಿಮಾನಿಗಳಿಗೆ ಕಿಯಾರಾ ಮತ್ತು ಸಿದ್ ಗುಡ್ ನ್ಯೂಸ್ ಕೊಟ್ಟರು. ಫೆ.7ರಂದು ರಾಜಸ್ಥಾನದಲ್ಲಿ ಅದ್ದೂರಿಯಾಗಿ ಮದುವೆಯಾದರು. ಸಿದ್-ಕಿಯಾರಾ ಮದುವೆಯ ಮುದ್ದಾದ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದರು. ಈಗ ಮದುವೆಯ ರೊಮ್ಯಾಂಟಿಕ್ ವೀಡಿಯೋ ಶೇರ್ ಮಾಡುವ ಮೂಲಕ ಹವಾ ಕ್ರಿಯೆಟ್ ಮಾಡಿದ್ದಾರೆ.‌ ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

 
View this post on Instagram
 

A post shared by KIARA (@kiaraaliaadvani)

ವಧು ಕಿಯಾರಾ ಡ್ಯಾನ್ಸ್ ಮಾಡುತ್ತ ಮದುವೆ ಮಂಟಪದತ್ತ ಬರುತ್ತಾರೆ. ಮದುವೆಗೆ ಸಮಯವಾಯಿತು ಎಂದು ಸಿದ್ಧಾರ್ಥ್ ಸನ್ನೆ ಮಾಡುತ್ತಾರೆ. ಬಳಿಕ ಖುಷಿ ಖುಷಿಯಾಗಿ ಹಾರ ಬದಲಾಯಿಸುತ್ತ ಮದುವೆಯಾಗಿದ್ದಾರೆ. ಇಬ್ಬರ ಮೇಲೆ ಹೂವಿನ ಮಳೆ ಸುರಿಯುತ್ತದೆ. ಪತ್ನಿ ಕಿಯಾರಾಗೆ ತುಟಿಗೆ ಮುತ್ತಿಟ್ಟು ರೊಮ್ಯಾಂಟಿಕ್ ಆಗಿ ಸ್ವಾಗತಿಸಿದ್ದಾರೆ. ಈ ಚೆಂದದ ವೀಡಿಯೋ `ಷೇರ್‌ಷಾ' ಸಿನಿಮಾದ ʻರಾಂಜಾʼ ಹಾಡನ್ನೇ ವೀಡಿಯೋಗೆ ಬಳಕೆ ಮಾಡಲಾಗಿದೆ. ಈ ವೀಡಿಯೋ ಇದೀಗ ನೆಟ್ಟಿಗರ ಗಮನ ಸೆಳೆದಿದೆ.

 
View this post on Instagram
 

A post shared by KIARA (@kiaraaliaadvani)

ಮದುವೆಗೆ ಆಪ್ತರು ಮತ್ತು ಕುಟುಂಬಸ್ಥರು ಸಮ್ಮುಖದಲ್ಲಿ ನೆರವೇರಿದ ಕಾರಣ ಸದ್ಯದಲ್ಲೇ ಸಿನಿಮಾರಂಗ ಸ್ನೇಹಿತರಿಗಾಗಿ ಮುಂಬೈನಲ್ಲಿ ಅದ್ದೂರಿಯಾಗಿ ಆರತಕ್ಷತೆ ಪ್ಲ್ಯಾನ್ ಮಾಡಲಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029570 0 0 0
<![CDATA[ರೋಹಿತ್‌ ಶತಕ , ಜಡೇಜಾ, ಅಕ್ಷರ್‌ ಫಿಫ್ಟಿ - ಭಾರತಕ್ಕೆ 144 ರನ್‌ಗಳ ಮುನ್ನಡೆ]]> https://publictv.in/india-vs-australia-1st-test-day-2-twin-fifties-from-ravindra-jadeja-axar-patel-india-321-7-lead-by-144-runs/ Fri, 10 Feb 2023 13:34:40 +0000 https://publictv.in/?p=1029576 ನಾಗ್ಪುರ: ಆಸ್ಟ್ರೇಲಿಯಾ (Australia) ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ (Team India) 144 ರನ್‌ಗಳ ಮುನ್ನಡೆ ಸಾಧಿಸಿದೆ.

ಎರಡನೇ ದಿನ ರೋಹಿತ್‌ ಶರ್ಮಾ (Rohith Sharma) ಶತಕ, ರವೀಂದ್ರ ಜಡೇಜಾ (Ravindra Jadeja) ಮತ್ತು ಅಕ್ಷರ್‌ ಪಟೇಲ್‌ (Axar Patel) ಅರ್ಧಶತಕದ ಆಟದಿಂದ ಭಾರತ ಮುನ್ನೂರು ರನ್‌ಗಳ ಗಡಿ ದಾಟಿದೆ.

ಗುರುವಾರ 56 ರನ್‌ ಗಳಿಸಿ ಕ್ರೀಸ್‌ನಲ್ಲಿದ್ದ ರೋಹಿತ್‌ ಶರ್ಮಾ ಇಂದು 120 ರನ್‌(212 ಎಸೆತ, 15 ಬೌಂಡರಿ, 2 ಸಿಕ್ಸರ್‌) ಹೊಡೆದು ಔಟಾದರು. ಅಶ್ವಿನ್‌ 23 ರನ್‌, ಪೂಜಾ 7 ರನ್‌, ವಿರಾಟ್‌ ಕೊಹ್ಲಿ 12 ರನ್‌, ಸೂರ್ಯಕುಮಾರ್‌ ಯಾದವ್‌ 8 ರನ್‌, ಶ್ರೀಕಾರ್‌ ಭರತ್‌ 8 ರನ್‌ ಹೊಡೆದು ಔಟಾದರು. ಇದನ್ನೂ ಓದಿ: ಒಂದೂವರೆ ವರ್ಷಗಳ ಬಳಿಕ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್

ಮಧ್ಯಮ ಕ್ರಮಾಂಕದಲ್ಲಿ ವಿಕೆಟ್‌ ಉರುಳಿದ್ದರೂ ರವೀಂದ್ರ ಜಡೇಜಾ ಮತ್ತು ಅಕ್ಷರ್‌ ಪಟೇಲ್‌ ತಂಡಕ್ಕೆ ಆಸರೆಯಾದರು. ಇವರಿಬ್ಬರು ಮುರಿಯದ 8ನೇ ವಿಕೆಟ್‌ಗೆ 185 ಎಸೆತಗಳಲ್ಲಿ 81 ರನ್‌ ಜೊತೆಯಾಟವಾಡಿದ್ದಾರೆ. ಜಡೇಜಾ 66 ರನ್(170‌ ಎಸೆತ, 9 ಬೌಂಡರಿ), ಅಕ್ಷರ್‌ ಪಟೇಲ್‌ 52 ರನ್‌(102 ಎಸೆತ, 8 ಬೌಂಡರಿ) ಹೊಡೆದಿದ್ದು ದಿನದ ಅಂತ್ಯಕ್ಕೆ ಭಾರತ 114 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 321 ರನ್‌ ಹೊಡೆದಿದೆ.

ಟಾಡ್ ಮರ್ಫಿ 5 ವಿಕೆಟ್‌ ಕಿತ್ತರೆ, ಪ್ಯಾಟ್‌ ಕಮ್ಮಿನ್ಸ್‌ ಮತ್ತು ನಥನ್‌ ಲಿಯಾನ್‌ ತಲಾ ಒಂದೊಂದು ವಿಕೆಟ್‌ ಪಡೆದಿದ್ದಾರೆ. ರವೀಂದ್ರ ಜಡೇಜಾ, ಅಶ್ವಿನ್‌ ಬೌಲಿಂಗ್‌ ದಾಳಿಗೆ ಪಲ್ಟಿ ಹೊಡೆದ ಆಸ್ಟ್ರೇಲಿಯಾ  177 ರನ್‌ಗಳಿಗೆ ಆಲೌಟ್‌ ಆಗಿತ್ತು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029576 0 0 0
<![CDATA[2 ಲಕ್ಷದ ಟಾಪ್ ಧರಿಸಿ ವಿಮಾನ ನಿಲ್ದಾಣಕ್ಕೆ ಬಂದ ರಶ್ಮಿಕಾ ಮಂದಣ್ಣ ಕಾಲೆಳೆದ ನೆಟ್ಟಿಗರು]]> https://publictv.in/rashmika-mandanna-worn-expensive-knit-top-for-airport-look/ Fri, 10 Feb 2023 14:02:10 +0000 https://publictv.in/?p=1029584 ಸೌತ್ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸದಾ ಸುದ್ದಿಯಲ್ಲಿರುವ ನಾಯಕಿ. ಸಿನಿಮಾ ಜೊತೆ ವೈಯಕ್ತಿಕ ವಿಚಾರವಾಗಿಯೂ ಆಗಾಗ ಕೊಡಗಿನ ಕುವರಿ ಸೌಂಡ್ ಮಾಡುತ್ತಾರೆ. ಇದೀಗ 2 ಲಕ್ಷ ರೂಪಾಯಿಯ ಬೆಲೆ ಬಾಳವ ಟಾಪ್ ಧರಿಸಿ ವಿಮಾನ ನಿಲ್ದಾಣಕ್ಕೆ ಎಂಟ್ರಿ ಕೊಟ್ಟಿದ್ದಾರೆ. ನಟಿಯ ಟಾಪ್ ಬೆಲೆ ಕೇಳಿ ನೆಟ್ಟಿಗರು ಸಖತ್ ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ: ಮದುವೆಯಾದ ಸಂಭ್ರಮದಲ್ಲಿ ಪತ್ನಿಗೆ ಕಿಯಾರಾ ಮುತ್ತಿಟ್ಟ ಸಿದ್ಧಾರ್ಥ್

ಕನ್ನಡತಿ ರಶ್ಮಿಕಾ ಮಂದಣ್ಣ ಸೌತ್ ಮತ್ತು ಬಾಲಿವುಡ್‌ನಲ್ಲಿ (Bollywood) ಮಿರ ಮಿರ ಅಂತಾ ಮಿಂಚ್ತಿರುವ ನಟಿ. ಸೂಪರ್ ಸ್ಟಾರ್‌ಗಳ ಜೊತೆಗೆ ತೆರೆ ಹಂಚಿಕೊಳ್ಳುವ ಮೂಲಕ ಛಾಪು ಮೂಡಿಸಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

 
View this post on Instagram
 

A post shared by Viral Bhayani (@viralbhayani)

ಸದ್ಯ ನಟಿಯ 2 ಲಕ್ಷದ ಟಾಪ್ ವಿಚಾರವಾಗಿ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದ್ದಾರೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಪ್ರಯಾಣ ಮಾಡುವಾಗ ರಶ್ಮಿಕಾ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. 2.06 ಲಕ್ಷ ರೂ. ಸಿಂಪಲ್ ಆಗಿರುವ ಟಾಪ್ ಧರಿಸಿ ಎಂಟ್ರಿ ಕೊಟ್ಟಿದ್ದಾರೆ. ನಟಿ ಧರಿಸಿರುವ Dolce & Gabbana ಹೆಸರಿನ ಪೀಚ್ ಬಣ್ಣದ ಟಾಪ್ 2 ಲಕ್ಷದ 6 ಸಾವಿರದ 336 ರೂಪಾಯಿ ಎನ್ನಲಾಗಿದೆ. ಇದರ ಬೆಲೆ ಕೇಳಿ ನೆಟ್ಟಿಗರು ಶಾಕ್ ಆಗಿದ್ದಾರೆ.

ಪೀಚ್ ಬಣ್ಣದ ಟಾಪ್, ನೀಲಿ ಬಣ್ಣದ ಪ್ಯಾಂಟ್ ಧರಿಸಿ ಬಂದ ರಶ್ಮಿಕಾ, ಬಟ್ಟೆಯ ಬೆಲೆ ಕೇಳಿ ನೆಟ್ಟಿಗರು ಶಾಕ್ ಆಗಿದ್ದಾರೆ. ನೆಲ ಒರೆಸುವ ಬಟ್ಟೆಯ ಹಾಗೆಯಿದೆ ಎಂದು ನೆಟ್ಟಿಗರು ನಟಿಯ ಕಾಲೆಳೆದಿದ್ದಾರೆ.‌ ನಟಿಯ ದುಬಾರಿ ಬೆಲೆಯ ಡ್ರೆಸ್‌ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್‌ ಟ್ರೋಲ್‌ ಆಗುತ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029584 0 0 0
<![CDATA[ಕೆಕೆಆರ್‌ಟಿಸಿ ಪರೀಕ್ಷೆಯಲ್ಲೂ ಅಕ್ರಮ - ತೂಕ ಹೆಚ್ಚಳಕ್ಕೆ ಒಳ ಉಡುಪಿನಲ್ಲಿ ಕಬ್ಬಿಣದ ಕಲ್ಲಿಟ್ಟುಕೊಂಡ ಅಭ್ಯರ್ಥಿಗಳು]]> https://publictv.in/illegal-in-kkrtc-exam-in-kalaburagi-candidates-wear-iron-stones-in-underwear-to-gain-weight/ Fri, 10 Feb 2023 14:00:39 +0000 https://publictv.in/?p=1029587 ಕಲಬುರಗಿ: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಪಿಎಸ್‌ಐ ನೇಮಕಾತಿ ಪರೀಕ್ಷಾ ಅಕ್ರಮ (PSI Recruitment Scam) ಪ್ರಕರಣ ಮರೆಮಾಚುವ ಮುನ್ನವೇ ಕಲಬುರಗಿಯಲ್ಲಿ (Kalaburagi) ಮತ್ತೊಂದು ನೇಮಕಾತಿಯಲ್ಲಿ ಅಭ್ಯರ್ಥಿಗಳು ಅಕ್ರಮವೆಸಗಿರುವುದು ಪತ್ತೆಯಾಗಿದೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ (KKRTC) ಡ್ರೈವರ್ ಕಂ ಕಂಡಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಹುದ್ದೆಗಿಟ್ಟಿಸಲು ಅಭ್ಯರ್ಥಿಗಳು ವಾಮಮಾರ್ಗ ಹಿಡಿದಿದ್ದಾರೆ. ತಮ್ಮ ತೂಕ ಹೆಚ್ಚಳಕ್ಕೆ ಒಳ ಉಡುಪುಗಳಲ್ಲಿ ಕಬ್ಬಿಣದ ರಾಡ್, ಕಲ್ಲು ಕಟ್ಟಿಕೊಂಡು ಪರೀಕ್ಷೆಗೆ ಹಾಜರಾಗಿರುವುದು ನೇಮಕಾತಿಯ ಜಾಗೃತ ದಳದ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣ – ಡಿಕೆಶಿಗೆ ಬಿಗ್ ರಿಲೀಫ್

ಕೆಕೆಆರ್‌ಟಿಸಿಯಲ್ಲಿ ಚಾಲಕ ಕಂ ಕಂಡಕ್ಟರ್ ಹುದ್ದೆಗೆ ಆಯ್ಕೆಯಾಗಬೇಕಾದರೆ ಅಭ್ಯರ್ಥಿ 55 ಕೆಜಿ ತೂಕ ಇರುವುದು ಕಡ್ಡಾಯವಾಗಿದೆ. ಆದರೆ ಕಡಿಮೆ ತೂಕ ಇರುವ ಅಭ್ಯರ್ಥಿ ತೂಕ ಹೆಚ್ಚಿಸಿಕೊಳ್ಳಲು ವಾಮಮಾರ್ಗ ಅನುಸರಿಸಿ, ಒಳ ಉಡುಪಿನಲ್ಲಿ ಭಾರವಾದ ಕಬ್ಬಿಣದ ರಾಡ್‌ಗಳು, ತಕ್ಕಡಿಯಲ್ಲಿ ಬಳಸುವ ಕಬ್ಬಿಣದ ಕಲ್ಲುಗಳನ್ನು ಕಟ್ಟಿಕೊಂಡು ದೇಹದಾರ್ಢ್ಯ ಪರೀಕ್ಷೆಗೆ ಹಾಜರಾಗಿದ್ದಾರೆ.

ಇದನ್ನು ದೇಹದಾರ್ಢ್ಯ ಪರೀಕ್ಷೆ ಸಂದರ್ಭದಲ್ಲಿ ಜಾಗೃತ ದಳದ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. 5-10 ಕೆಜಿ ತೂಕದ ಕಲ್ಲುಗಳನ್ನು ಅಭ್ಯರ್ಥಿಗಳು ಒಳ ಉಡುಪಿನಲ್ಲಿ ಹಲವು ಗಂಟೆಗಳ ಕಾಲ ಇಟ್ಟುಕೊಂಡಿರುವುದೇ ಅಚ್ಚರಿ ಮೂಡಿಸಿದೆ. ಇದನ್ನೂ ಓದಿ: ಫೆ.14 ಗೋವುಗಳನ್ನು ಅಪ್ಪಿಕೊಳ್ಳುವ ದಿನ ರದ್ದು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029587 0 0 0
<![CDATA[ಸಿದ್ದು-ಡಿಕೆಶಿಯನ್ನೇ ಬಿಟ್ಟು ಕಾಂಗ್ರೆಸ್ ಹೈಕಮಾಂಡ್ ಪಿಚ್ ರಿಪೋರ್ಟ್ ತಯಾರಿಸಿದ್ಯಾ?]]> https://publictv.in/did-the-congress-high-command-prepare-pitch-report-except-siddaramaiah-and-dk-shivakumar/ Fri, 10 Feb 2023 14:24:57 +0000 https://publictv.in/?p=1029595 ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಹೈಕಮಾಂಡ್ (Congress High Command) ಟೀಂ ರಹಸ್ಯ ಸಂಚಾರ ಮಾಡಿದ್ದು ಚರ್ಚೆಗೆ ಗ್ರಾಸವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರನ್ನು ಬಿಟ್ಟು ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ (Randeep Surjewala) ಹಲವು ಕ್ಷೇತ್ರಗಳನ್ನು ಸುತ್ತಿದ್ದು, ಕಾಂಗ್ರೆಸ್ ಹೈಕಮಾಂಡ್‌ಗೆ ವರದಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ಪ್ರತ್ಯೇಕ ಸಂಚಾರದ ಗುಟ್ಟಿನ ಬಗ್ಗೆ ಕಾಂಗ್ರೆಸ್‌ನಲ್ಲಿ ಬಿಸಿಬಿಸಿ ಚರ್ಚೆ ನಡೆಯುತ್ತಿದೆ.

ಕರ್ನಾಟಕದಲ್ಲಿ ಹೈಕಮಾಂಡ್‌ಗೆ ಇರುವ ತಲೆನೋವು ಅಭ್ಯರ್ಥಿಗಳು ಹೆಚ್ಚಿರುವುದು. ಹೈಕಮಾಂಡ್ ಸರ್ವೇ ವೇಳೆ 4 ಎಚ್ಚರಿಕೆ ರವಾನೆಯಾಗಿದೆ ಎನ್ನಲಾಗಿದೆ. ಯಾವ ಕ್ಷೇತ್ರದಲ್ಲಿ ಯಾರಿಗೆ ಇದೆ ಬಲ, ಯಾವ ಅಭ್ಯರ್ಥಿ ಪ್ರಬಲ? ಸಿದ್ದರಾಮಯ್ಯ, ಡಿಕೆಶಿ ಗುಂಪಿನಲ್ಲಿ ಎಲ್ಲೆಲ್ಲಿ ಅಭ್ಯರ್ಥಿಗಳು ಇದ್ದಾರೆ? ಅಲ್ಲಿ ಯಾರು ಪ್ರಬಲ? ಯಾವ ಕ್ಷೇತ್ರಗಳಲ್ಲಿ ಬಿಜೆಪಿ ವಿರೋಧಿ ಅಲೆ ಹೆಚ್ಚಿದೆ? ಯಾವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ವಿರೋಧಿ ಅಲೆ ಇದೆ? ಎಂಬ ಬಗ್ಗೆ ಸುರ್ಜೇವಾಲಾ ಟೀಂ ಸರ್ವೇ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದು, ಅಂತಿಮವಾಗಿ ಹೈಕಮಾಂಡ್ ತಲುಪಿದೆ ಎಂಬುದು ಕಾಂಗ್ರೆಸ್ ಮೂಲಗಳ ಮಾಹಿತಿ. ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣ – ಡಿಕೆಶಿಗೆ ಬಿಗ್ ರಿಲೀಫ್

ಇದೇ ಮೊದಲ ಸಲ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ಘೋಷಣೆಗೂ ಮುನ್ನವೇ ಪಿಚ್ ರಿಪೋರ್ಟ್ ಸ್ಟಡಿ ಮಾಡಿದೆ. ಡಿಕೆಶಿ, ಸಿದ್ದು ಎರಡು ಟೀಂಗಳನ್ನು ಬಿಟ್ಟು ಸುರ್ಜೇವಾಲಾ ಪ್ರತ್ಯೇಕ ಟೀಂ ಮಾಡಿಕೊಂಡು ಪಿಚ್ ರಿಪೋರ್ಟ್ ತಯಾರು ಮಾಡಿದ್ದಾರೆ. ಟಿಕೆಟ್ ವಿಚಾರದಲ್ಲಿ ಈ ಸಲ ಎಚ್ಚರಿಕೆ ಹೆಜ್ಜೆ ಇಡಲು ಕಾಂಗ್ರೆಸ್ ಹೈಕಮಾಂಡ್ ಮಹಾ ಪ್ಲ್ಯಾನ್ ಮಾಡಿದ್ದು, ಯಾರ ಬೆಂಬಲಿಗನೇ ಇರಲಿ, ಯಾರೇ ಲಾಬಿ ಮಾಡಲಿ. ರಿಪೋರ್ಟ್ ಆಧಾರವೇ ಫೈನಲ್ ಎಂಬ ಸಂದೇಶ ರವಾನೆ ಮಾಡುವುದೇ ಈ ಪ್ರತ್ಯೇಕ ಸರ್ವೇಯ ಉದ್ದೇಶ ಎನ್ನಲಾಗಿದೆ. ಇದರಿಂದಾಗಿ ಡಿಕೆಶಿ ಹಾಗೂ ಸಿದ್ದು ಬಣದ ಅಭ್ಯರ್ಥಿಗಳಿಗೆ ನಡುಕ ಉಂಟಾಗಿದೆ. ಹೈಕಮಾಂಡ್ ರಿಪೋರ್ಟ್ನಲ್ಲಿ ಯಾರ ಹಣೆಬರಹ ಹೇಗಿದೆ ಎಂಬುದಕ್ಕೆ ಕಾಲವೇ ಉತ್ತರಿಸಬೇಕಿದೆ. ಇದನ್ನೂ ಓದಿ: ಕೇಸರಿ ಭದ್ರಕೋಟೆಗೆ ಚಾಣಕ್ಯ: ಮಂಗಳೂರಿನಲ್ಲಿ ಶಾ ಚುನಾವಣಾ ರಣತಂತ್ರ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029595 0 0 0
<![CDATA[ಮಿಲಿಂದ್‌ ಸೋಮನ್‌ ಬಗ್ಗೆ ನಟಿ ಚಿತ್ರಾಲ್‌ ಮಾತು]]> https://publictv.in/actress-chitral-speaks-about-milind-soman/ Fri, 10 Feb 2023 14:20:50 +0000 https://publictv.in/?p=1029596

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029596 0 0 0
<![CDATA[ರಾಧಾ ಕಲ್ಯಾಣ ಧಾರಾವಾಹಿ ಬಗ್ಗೆ ಚಿತ್ರಾಲ್‌ ಮಾತು]]> https://publictv.in/actress-chitral-shares-radha-kalyana-serial-experience/ Fri, 10 Feb 2023 14:23:48 +0000 https://publictv.in/?p=1029600

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029600 0 0 0
<![CDATA[ಮಂಡ್ಯ ಉಸ್ತುವಾರಿಯಿಂದ ಔಟ್‌ - ಅಶೋಕ್‌ ಪತ್ರದಲ್ಲಿ ಏನಿದೆ?]]> https://publictv.in/minister-ashok-relieved-of-mandya-district-in-charge/ Fri, 10 Feb 2023 14:54:05 +0000 https://publictv.in/?p=1029604 ಬೆಂಗಳೂರು: ಮಂಡ್ಯ (Mandya) ಉಸ್ತುವಾರಿಯಿಂದ ಸಚಿವ ಅಶೋಕ್ (R Ashok) ಔಟ್ ಆಗಿದ್ದಾರೆ. ಗೋಬ್ಯಾಕ್ ಅಭಿಯಾನ, ಹೊಂದಾಣಿಕೆ ರಾಜಕೀಯ ಆರೋಪ ಕೇಳಿ ಬಂದ ಬೆನ್ನಲ್ಲೇ ಮಂಡ್ಯ ಉಸ್ತುವಾರಿ ಜವಾಬ್ದಾರಿಯಿಂದ ಮುಕ್ತಿಗೊಳಿಸುವಂತೆ ಸಿಎಂ ಬೊಮ್ಮಾಯಿಗೆ (CM Basavaraj Bommai) ಅಶೋಕ್ ಪತ್ರ ಬರೆದಿದ್ದರು.

ಅಶೋಕ್ ಪತ್ರದ ಬೆನ್ನಲ್ಲೇ ಮಂಡ್ಯ ಉಸ್ತುವಾರಿ ಬದಲಾವಣೆಗೆ ಆದೇಶ ಹೊರಡಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಮಂಡ್ಯದ ನೂತನ ಜಿಲ್ಲಾ ಉಸ್ತುವಾರಿಯಾಗಿ ಮತ್ತೆ ನಾರಾಯಣಗೌಡ ಅಥವಾ ಗೋಪಾಲಯ್ಯ ಪೈಕಿ ಯಾರಿಗೆ ಹೊಣೆ ನೀಡಲಾಗುತ್ತದೆ ಎಂಬ ಕುತೂಹಲ ಈಗ ಎದ್ದಿದೆ.

ಚುನಾವಣೆಯ ಮುನ್ನ ಹಲವು ಕೆಲಸಗಳನ್ನು ಪೂರ್ಣಗೊಳಿಸುವ ಜವಾಬ್ದಾರಿ ನನ್ನ ಮೇಲಿದೆ. ಹೀಗಾಗಿ ಮಂಡ್ಯ ಉಸ್ತುವಾರಿಯಿಂದ ಮುಕ್ತಿಗೊಳಿಸಬೇಕೆಂದು ಕೋರಿ ಅಶೋಕ್ ಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದರು. ಇದನ್ನೂ ಓದಿ: ಸಿದ್ದು-ಡಿಕೆಶಿಯನ್ನೇ ಬಿಟ್ಟು ಕಾಂಗ್ರೆಸ್ ಹೈಕಮಾಂಡ್ ಪಿಚ್ ರಿಪೋರ್ಟ್ ತಯಾರಿಸಿದ್ಯಾ?

ಅಶೋಕ್‌ ಪತ್ರದಲ್ಲಿ ಏನಿತ್ತು? ಒಂದು ತಿಂಗಳಲ್ಲಿ ದಾವಣಗೆರೆಯ ದಾಖಲೆರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿಸಿ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಬೇಕಿದೆ. ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಸುಮಾರು ಹತ್ತು ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಕಾರ್ಯಕ್ರಮಕ್ಕೆ ನಗರದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು ಅದರ ಜವಬ್ದಾರಿ ನನ್ನ ಮೇಲಿದೆ.

ಕಂದಾಯ ಇಲಾಖೆ ಆರಂಭಿಸಿದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಜನಪ್ರಿಯವಾಗಿ ಹೊರಹೊಮ್ಮಿದೆ. ಪಕ್ಷದ ಶಾಸಕರು ಅವರ ಕ್ಷೇತ್ರಗಳಲ್ಲಿ ಗ್ರಾಮ ವಾಸ್ತವ್ಯಕ್ಕೆ ಪಾಲ್ಗೊಳ್ಳುವಂತೆ ಒತ್ತಡ ಹೇರುತ್ತಿದ್ದಾರೆ. ಇನ್ನೂ ಎರಡರಿಂದ ಮೂರು ಜಿಲ್ಲೆಗಳಲ್ಲಿ ನಾನು ಪಾಲ್ಗೊಳ್ಳಬೇಕಿದೆ.

ಬಸವಣ್ಣ ಹಾಗೂ ಕೆಂಪೇಗೌಡರ ಪುತ್ಥಳಿ ಸ್ಥಾಪಿಸುವ ಉಸ್ತುವಾರಿ ಸಮಿತಿಯಲ್ಲಿ ಅಧ್ಯಕ್ಷನಾಗಿರುವ ನಾನು ಒಂದು ತಿಂಗಳೊಳಗೆ ಕೆಲಸ ಪೂರ್ಣಗೊಳಿಸಿ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಬೇಕಿದೆ.

14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸಂಘಟನಾ ಸಮಿತಿಯ ಅಧ್ಯಕ್ಷನಾಗಿರುವ ನಾನು ಮುಂದಿನ ಮಾರ್ಚ್ 23 ರಿಂದ 30 ರವರೆಗೆ ಚಿತ್ರ ಪ್ರದರ್ಶನವನ್ನು ಯಶಸ್ವಿಯಾಗಿ ನಡೆಸಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029604 0 0 0
<![CDATA[ದಾವೂದಿ ಬೋಹ್ರಾ ಸಮುದಾಯದ ಶಿಕ್ಷಣ ಸಂಸ್ಥೆಯನ್ನು ಉದ್ಘಾಟಿಸಿದ ಮೋದಿ]]> https://publictv.in/narendra-modi-inaugurated-dawoodi-bohra-community-educational-institute-at-mumbai/ Fri, 10 Feb 2023 15:39:55 +0000 https://publictv.in/?p=1029609 ಮುಂಬೈ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶುಕ್ರವಾರ ಮುಂಬೈಗೆ (Mumbai) ಭೇಟಿ ನೀಡಿದ್ದ ಸಂದರ್ಭ ದಾವೂದಿ ಬೋಹ್ರಾ ಮುಸ್ಲಿಂ ಸಮುದಾಯದ (Dawoodi Bohra Community) ಶಿಕ್ಷಣ ಸಂಸ್ಥೆಯ (Education Institute) ಹೊಸ ಕ್ಯಾಂಪಸ್ ಅನ್ನು ಉದ್ಘಾಟಿಸಿದ್ದಾರೆ.

ನೂತನವಾಗಿ ಉದ್ಘಾಟನೆಗೊಂಡಿರುವ ಅಲ್ಜಮಿಯಾ-ತುಸ್-ಸೈಫಿಯಾ, ಅಥವಾ ಸೈಫೀ ಅಕಾಡೆಮಿಯು ದಾವೂದಿ ಬೊಹ್ರಾ ಸಮುದಾಯದ ಪ್ರಾಥಮಿಕ ಶೈಕ್ಷಣಿಕ ಕಾಲೇಜಾಗಿದ್ದು, ಇದು ಮುಂಬೈನ ಉಪನಗರವಾದ ಮರೋಲ್‌ನಲ್ಲಿದೆ.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮೋದಿ, ನಾನು ಇಲ್ಲಿ ಪ್ರಧಾನಿಯಾಗಿ ಅಥವಾ ಸಿಎಂ ಆಗಿ ಬಂದಿಲ್ಲ. ಬಹುಶಃ ಕೆಲವರಿಗಷ್ಟೇ ಸಿಗುವ ಭಾಗ್ಯ ನನಗೆ ಸಿಕ್ಕಿದೆ. ನಾನು ಈ ಕುಟುಂಬದೊಂದಿಗೆ 4 ತಲೆಮಾರುಗಳಿಂದ ಸಂಪರ್ಕ ಹೊಂದಿದ್ದೇನೆ. ಈ ಎಲ್ಲಾ 4 ತಲೆಮಾರಿನವರು ನನ್ನ ಮನೆಗೆ ಭೇಟಿ ನೀಡಿದ್ದಾರೆ ಎಂದು ನುಡಿದರು.

ದಾವೂದಿ ಬೊಹ್ರಾ ಸಮುದಾಯವು ಸಮಯ ಮತ್ತು ಅಭಿವೃದ್ಧಿಯೊಂದಿಗೆ ಯಾವಾಗಲೂ ತನ್ನನ್ನು ತಾನು ಸಾಬೀತುಪಡಿಸಿದೆ. ಇಂದು ಅಲ್ಜಮಿಯಾ-ತುಸ್-ಸೈಫಿಯಾದಂತಹ ಪ್ರಮುಖ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯೇ ಇದಕ್ಕೆ ಜೀವಂತ ಉದಾಹರಣೆಯಾಗಿದೆ ಎಂದು ಹೊಗಳಿದರು. ಇದನ್ನೂ ಓದಿ: ಸಿದ್ದು-ಡಿಕೆಶಿಯನ್ನೇ ಬಿಟ್ಟು ಕಾಂಗ್ರೆಸ್ ಹೈಕಮಾಂಡ್ ಪಿಚ್ ರಿಪೋರ್ಟ್ ತಯಾರಿಸಿದ್ಯಾ?

ಮೋದಿ ಶಿಕ್ಷಣ ಸಂಸ್ಥೆಯ ಉದ್ಘಾಟನೆ ಬಳಿಕ ಸಮುದಾಯದ ಮುಖಂಡ ಸೆಯೆದ್ನ್ ಮುಫದ್ದಾಲ್ ಸೈಫುದ್ದಿನ್ ಅವರ ಕೈಯನ್ನು ಹಿಡಿದು ಶಿಕ್ಷಣ ಸಂಸ್ಥೆಯ ಕ್ಯಾಂಪಸ್‌ನಲ್ಲಿ ಸಂಚರಿಸಿದ್ದಾರೆ. ಇದನ್ನೂ ಓದಿ: ಕೇಸರಿ ಭದ್ರಕೋಟೆಗೆ ಚಾಣಕ್ಯ: ಮಂಗಳೂರಿನಲ್ಲಿ ಶಾ ಚುನಾವಣಾ ರಣತಂತ್ರ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029609 0 0 0
<![CDATA[500 ವಿಮಾನ ಖರೀದಿಗೆ ಆರ್ಡರ್‌ - ವಿಶ್ವ ದಾಖಲೆ ಬರೆದ ಏರ್‌ ಇಂಡಿಯಾ]]> https://publictv.in/air-india-made-history-indian-carriers-have-signed-accord-with-airbus-and-boeing-approx-500-aircraft/ Fri, 10 Feb 2023 15:57:29 +0000 https://publictv.in/?p=1029614 ಮುಂಬೈ: ಟಾಟಾ ಸನ್ಸ್ (Tata Sons) ಒಡೆತನದ ಏರ್ ಇಂಡಿಯಾ 500 ವಿಮಾನಗಳನ್ನು ಆರ್ಡರ್ ಮಾಡುವ ಮೂಲಕ ವಾಯುಯಾನ ಕ್ಷೇತ್ರದಲ್ಲಿ ದಾಖಲೆ ಬರೆದಿದೆ. ಇದು ಆಧುನಿಕ ವಿಮಾನಯಾನ ಕ್ಷೇತ್ರದಲ್ಲಿ ಏರ್‌ಲೈನ್ಸ್ ಕಂಪನಿಯೊಂದು ಮಾಡಿದ ಅತಿದೊಡ್ಡ ಆರ್ಡರ್‌ಗಳಲ್ಲಿ ಒಂದಾಗಿದೆ.

430 ಸಣ್ಣ ಮತ್ತು 30 ದೊಡ್ಡ ಗಾತ್ರದ ವಿಮಾನಗಳನ್ನು ಖರೀದಿಸಲು ಏರ್‌ ಇಂಡಿಯಾ (Air India) ಮುಂದಾಗಿದ್ದು, ಮುಂದಿನ ಏಳರಿಂದ ಎಂಟು ವರ್ಷಗಳಲ್ಲಿ ವಿಮಾನಗಳು ಏರ್‌ ಇಂಡಿಯಾವನ್ನು ಸೇರಲಿದೆ.

ಈ ಹಿಂದೆ ಅಮೆರಿಕನ್ ಏರ್‌ಲೈನ್ಸ್‌ (American Airlines) 460 ವಿಮಾನಗಳನ್ನು ಆರ್ಡರ್‌ ಮಾಡುವ ಮೂಲಕ ದಾಖಲೆ ಮಾಡಿತ್ತು. 2019 ರಲ್ಲಿ ಇಂಡಿಗೋ (Indigo) 300 ವಿಮಾನ ಖರೀದಿಗೆ ಆರ್ಡರ್‌ ಮಾಡಿತ್ತು.

ಯಾವ ವಿಮಾನಗಳು? ಯುರೋಪ್‌ ಮೂಲದ ಏರ್‌ಬಸ್ (Airbus) ಕಂಪನಿ ಜೊತೆ A320 ನಿಯೋ 240 ವಿಮಾನಗಳು ಮತ್ತು A350 40 ವಿಮಾನ ಖರೀದಿಗೆ ಆರ್ಡರ್‌ ನೀಡಿದೆ. ಅಮೆರಿಕದ ಬೋಯಿಂಗ್ (Boeing) ಬಳಿ 737 ಮ್ಯಾಕ್ಸ್ 190 ವಿಮಾನಗಳು, 787 ಡ್ರೀಮ್‌ಲೈನರ್‌ 20 ಮತ್ತು 777x 10 ವಿಮಾನಗಳನ್ನು ಖರೀದಿ ಮಾಡಲಿದೆ. ಇದನ್ನೂ ಓದಿ: ಏರ್‌ಬಸ್‌ ಜೊತೆಗೂಡಿ ವಾಯುಸೇನೆಗೆ ವಿಮಾನ ತಯಾರಿಸಲಿದೆ ಟಾಟಾ ಸಮೂಹ

ಮುಂದಿನ ವಾರ ಅಧಿಕೃತ ಪ್ರಕಟಣೆ ಘೋಷಣೆಯಾಗುವ ಸಾಧ್ಯತೆ ಇದೆ. 150 ಶತಕೋಟಿ ಡಾಲರ್‌ ಮೌಲ್ಯದ ಖರೀದಿ ಒಪ್ಪಂದ ನಡೆದಿದ್ದರೂ ಏರ್‌ ಇಂಡಿಯಾ ಹಲವು ರಿಯಾಯಿತಿಗಳನ್ನು ಪಡೆಯಲಿದೆ ಎಂದು ವರದಿಯಾಗಿದೆ.

ಇಂದು ಏರ್‌ಬಸ್ ಮತ್ತು ಏರ್ ಇಂಡಿಯಾ ಅಧಿಕಾರಿಗಳ ನಡುವೆ ನಡೆದ ಸಭೆಯಲ್ಲಿ ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್ ಮತ್ತು ಏರ್‌ಬಸ್ ಮುಖ್ಯ ವಾಣಿಜ್ಯ ಅಧಿಕಾರಿ ಕ್ರಿಶ್ಚಿಯನ್ ಸ್ಕೆರೆರ್ ಭಾಗಿಯಾಗಿ ಆರ್ಡರ್‌ ಅಂತಿಮಗೊಳಿಸಿದ್ದಾರೆ. ಜನವರಿ 29 ರಂದು ಟಾಟಾ ಸನ್ಸ್‌ನ ಪ್ರಧಾನ ಕಛೇರಿಯಾದ ಬಾಂಬೆ ಹೌಸ್‌ನಲ್ಲಿ ಬೋಯಿಂಗ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು.

ಕೋವಿಡ್‌ ಬಳಿಕ ವಿಮಾನಯಾನ ಕ್ಷೇತ್ರ ನಿರೀಕ್ಷೆಗಿಂತಲೂ ವೇಗವಾಗಿ ಬೆಳೆಯುತ್ತಿದೆ. ಈ ಕಾರಣಕ್ಕೆ ಏರ್‌ ಇಂಡಿಯಾ ಮೊದಲೇ ಆರ್ಡರ್‌ ಬುಕ್ಕಿಂಗ್‌ ಮಾಡಿದೆ. ಮುಂದಿನ ಐದು ವರ್ಷಗಳಲ್ಲಿ ದೇಶೀಯ ಮತ್ತು ಅಂತರರಾಷ್ಟ್ರೀಯ ಮಾರ್ಗಗಳಲ್ಲಿ ತನ್ನ ಮಾರುಕಟ್ಟೆ ಪಾಲನ್ನು 30% ಗೆ ಹೆಚ್ಚಿಸುವ ಗುರಿಯನ್ನು ಏರ್‌ ಇಂಡಿಯಾ ಹಾಕಿಕೊಂಡಿದೆ. 2024ರ ಅಂತ್ಯದ ವೇಳೆಗೆ ಏರ್ ಇಂಡಿಯಾಗೆ 50 ಹೊಸ ವಿಮಾನಗಳು ಸೇರ್ಪಡೆಯಾಗುವ ಸಾಧ್ಯತೆಯಿದೆ.

ಇಂಡಿಗೋಗೆ ಸ್ಪರ್ಧೆ ನೀಡಲು 5-6 ಗಂಟೆಯ ಒಳಗಡೆ ದೇಶದ ವಿವಿಧ ಸ್ಥಳಗಳನ್ನು ತಲುಪಲು ಸಣ್ಣ ವಿಮಾನಗಳನ್ನು ಖರೀದಿಸಲು ಏರ್‌ ಇಂಡಿಯಾ ಮುಂದಾಗಿದೆ. ಅಮೆರಿಕ, ಯುರೋಪ್ ದೇಶಗಳಿಗೆ ಸೇವೆ ನೀಡಲು ದೊಡ್ಡ ಗಾತ್ರ ವಿಮಾನಗಳನ್ನು ಖರೀದಿಸುತ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029614 0 0 0
<![CDATA[ಈದ್ಗಾ ಮೈದಾನದ ಎದುರು ಹಾರಾಡಿತು ಭಗವಾಧ್ವಜ - ಹಳಿಯಾಳದಲ್ಲಿ 144 ಸೆಕ್ಷನ್‌ ಜಾರಿ]]> https://publictv.in/bhagwa-flag-hoisted-idgah-maidan-144-section-imposed-in-haliyal/ Fri, 10 Feb 2023 16:57:59 +0000 https://publictv.in/?p=1029622 ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಶಕ್ತಿದೇವತೆ ಗ್ರಾಮದೇವಿಗೆ ಸಂಬಂಧಪಟ್ಟ ಧಾರ್ಮಿಕ ಜಾಗದಲ್ಲಿ ಪುರಸಭೆ ನಡೆಸುತ್ತಿರುವ ಕಾಮಗಾರಿಗಳನ್ನು ವಿರೋಧಿಸಿ ಇಂದು ಹಳಿಯಾಳ ಬಂದ್‌ಗೆ (Haliyal Bandh) ಹಿಂದೂ ಸಂಘಟನೆಗಳು ಕರೆ ನೀಡಿದ್ದು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ.

ಹಳಿಯಾಳದಲ್ಲಿ ಇಂದು ನಗರವನ್ನು ಬಂದ್ ಮಾಡಿ ಪ್ರತಿಭಟನೆ ಹೊರಟಿದ್ದ ಹಿಂದೂ (Hindu) ಕಾರ್ಯಕರ್ತರು ಈದ್ಗಾ ಮೈದಾನದ (Idgah Maidan) ಎದುರು ಇರುವ ಗ್ರಾಮದೇವಿ ಗದ್ದುಗೆ ಜಾಗಕ್ಕೆ ನುಗ್ಗಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು (Police) ಹಾಗೂ ಹಿಂದೂ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ ನಡೆದು ಭದ್ರತೆ ನಡುವೆಯೇ ಬ್ಯಾರಿಕೇಡ್‌ ಕಿತ್ತೆಸೆದಿದ್ದಾರೆ. ದೇವಿಯ ಗದ್ದುಗೆ ಇಡುವ ಸ್ಥಳದಲ್ಲಿ ಪುರಸಭೆಯಿಂದ ನಿರ್ಮಾಣವಾಗುತ್ತಿದ್ದ ನೆಲಹಾಸಿನ ಸಿಮೆಂಟ್ ಬ್ಲಾಕ್‌ಗಳನ್ನು ಕಿತ್ತುಹಾಕಿ ಈದ್ಗಾ ಮೈದಾನದ ಎದುರು ಹಿಂದೂ ಕಾರ್ಯಕರ್ತರು ಭಗವಾಧ್ವಜ (Bhagwa Flag)  ಹಾರಿಸಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ಹಳಿಯಾಳದಲ್ಲಿ144 ಸೆಕ್ಷನ್ (144 Section) ಜಾರಿ ಮಾಡಿ ತಹಶೀಲ್ದಾರ್ ಪ್ರಕಾಶ ಗಾಯಕ್‌ವಾಡ್‌ ಆದೇಶ ಹೊರಡಿಸಿದ್ದಾರೆ. ಹಳಿಯಾಳ ನಗರದ ಮರಡಿಗುಡ್ಡ ಸಮೀಪ ಒಂದು ಕಿ. ಮೀ. ಅಂತರದಲ್ಲಿ ಫೆಬ್ರವರಿ 17 ರವರೆಗೆ 144 ಸೆಕ್ಷನ್ ಜಾರಿ ಮಾಡಲಾಗಿದೆ. ಇದನ್ನೂ ಓದಿ: ದಾವೂದಿ ಬೋಹ್ರಾ ಸಮುದಾಯದ ಶಿಕ್ಷಣ ಸಂಸ್ಥೆಯನ್ನು ಉದ್ಘಾಟಿಸಿದ ಮೋದಿ

ಏನಿದು ವಿವಾದ? ಹಳಿಯಾಳ ನಗರದ ಈದ್ಗಾ ಮೈದಾನದ ಎದುರು ಇರುವ ಸರ್ಕಾರಿ ಜಾಗದಲ್ಲಿ ತಲೆತಲಾಂತರದಿಂದ ಗ್ರಾಮದೇವಿಯ ಗದ್ದುಗೆ ಇಟ್ಟು ವರ್ಷಕ್ಕೊಮ್ಮೆ ಜಾತ್ರೆ ನಡೆಸಲಾಗುತ್ತಿತ್ತು. ಆದರೆ ಕೆಲ ತಿಂಗಳ ಹಿಂದೆ ಪುರಸಭೆ ಅಧ್ಯಕ್ಷ ಅಜರ್ ಬಸರಿಗದ್ದೆ ಅವರು ಈ ಸ್ಥಳದ ಎದುರು ಇರುವ ಈದ್ಗಾ ಮೈದಾನಕ್ಕೆ ನಮಾಜ್ ಮಾಡಲು ಬರುವವರಿಗೆ ಸಹಾಯವಾಗಲು ನೆಲಹಾಸನ್ನು ಹಾಕಲು, ಗಾರ್ಡನ್ ನಿರ್ಮಿಸಲು ಕಾಮಗಾರಿ ಮಂಜೂರು ಮಾಡಿಸಿದ್ದರು. ಈ ನಿರ್ಧಾರಕ್ಕೆ ಗ್ರಾಮದೇವಿ ದೇವಸ್ಥಾನದ ಟ್ರಸ್ಟ್‌ನವರು ಇದು ದೇವರ ಗದ್ದುಗೆ ಇಡುವ ಸ್ಥಳವಾಗಿದ್ದು ಹಾಗೆಯೇ ಬಿಡುವಂತೆ ಮನವಿ ಮಾಡಿದ್ದರು. ಆದರೆ ಈ ಮನವಿಗೆ ಸ್ಪಂದಿಸದ ಪುರಸಭೆ ಕಾಮಗಾರಿ ಮುಂದುವರೆಸಿತ್ತು.

ಪುರಸಭೆ ನಿರ್ಧಾರವನ್ನು ಖಂಡಿಸಿ ಹಳಿಯಾಳದ ವಿವಿಧ ಸಂಘಟನೆಗಳು ಪ್ರತಿಭಟನೆಯಾಗಿ ಹಳಿಯಾಳ ನಗರ ಬಂದ್‌ಗೆ ಕರೆಕೊಟ್ಟಿದ್ದವು. ಸಾವಿರಾರು ಹಿಂದೂ ಕಾರ್ಯಕರ್ತರು ಏಕಾಏಕಿ ಸೇರಿದ್ದರಿಂದ ಬಂದ್ ಗಲಾಟೆಗೆ ತಿರುಗಿ ಈದ್ಗಾ ಮೈದಾನದೆದುರು ನುಗ್ಗಿದ ಕಾರ್ಯಕರ್ತರು ಸಿಮೆಂಟ್ ಬ್ಲಾಕ್ ತೆಗೆದು ಭಗವಾಧ್ವಜವನ್ನು ಹಾರಿಸಿದರು.

ಸ್ಥಳೀಯವಾಗಿ 150 ಪೊಲೀಸರನ್ನು ಹಾಗೂ ಎರಡು ಕೆಎಸ್‌ಆರ್‌ಪಿ ತುಕಡಿಯನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದ್ದು ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ತಿಳಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029622 0 0 0
<![CDATA[ಬಿಡಿಎ ಮೇಲೆ ಲೋಕಾಯುಕ್ತ ದಾಳಿ - ಬ್ರೋಕರ್‌ಗಳು ವಶಕ್ಕೆ, ದಾಖಲೆ ಪರಿಶೀಲನೆ]]> https://publictv.in/lokayukta-raid-on-bda-brokers-arrested-records-checked-in-bengaluru/ Fri, 10 Feb 2023 17:01:51 +0000 https://publictv.in/?p=1029625 ಬೆಂಗಳೂರು: ಎಸಿಬಿ ರದ್ದುಗೊಳಿಸಿ ಲೋಕಾಯುಕ್ತಕ್ಕೆ (Lokayukta) ಮರುಜೀವ ಬಂದ ಬಳಿಕ ಇದೇ ಮೊದಲ ಬಾರಿಗೆ ದೊಡ್ಡ ಮಟ್ಟದ ದಾಳಿಯನ್ನು ಲೋಕಾಯುಕ್ತ ಅಧಿಕಾರಿಗಳು ಕೈಗೊಂಡಿದ್ದಾರೆ. ಮೊದಲ ದಾಳಿಯಲ್ಲೇ ಬಿಡಿಎ (BDA) ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು, ಬಿಸಿ ಮುಟ್ಟಿಸಿದ್ದಾರೆ. ಬಿಡಿಎನಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಅವ್ಯವಹಾರಗಳ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ದಾಳಿ (Raid) ನಡೆಸಿ ತನಿಖೆ ಕೈಗೊಂಡಿದ್ದಾರೆ.

ಶುಕ್ರವಾರ ಮಧ್ಯಾಹ್ನ 3:30ರ ಸುಮಾರಿಗೆ ಲೋಕಾಯುಕ್ತ ಅಧಿಕಾರಿಗಳು ಕುಮಾರ ಪಾರ್ಕ್ ಬಳಿಯ ಬಿಡಿಎ ಕೇಂದ್ರ ಕಚೇರಿಗೆ ಲಗ್ಗೆ ಇಟ್ಟಿದ್ದರು. ಸುಮಾರು 35 ಅಧಿಕಾರಿಗಳ 6 ತಂಡಗಳು ದಾಳಿ ನಡೆಸಿ ಟೌನ್ ಪ್ಲಾನಿಂಗ್, ಅಲಾಟ್ಮೆಂಟ್ ಸೆಕ್ಷನ್ ಮತ್ತು ಪರಿಹಾರ ವಿತರಣೆ ಸೆಕ್ಷನ್‌ಗಳಲ್ಲಿ ಕಂಡು ಬಂದ ಅಕ್ರಮ ಅವ್ಯವಹಾರಗಳ ಬಗ್ಗೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಬಿಡಿಎ ಮೇಲೆ ದಾಳಿ ನಡೆಯುತ್ತಿದ್ದಂತೆ ಖುದ್ದು ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಬಿಡಿಎ ಕಚೇರಿಗೆ ದೌಡಾಯಿಸಿ ದಾಳಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಲೋಕಾಯುಕ್ತ ಐಜಿಪಿ ಸುಬ್ರಹ್ಮಣ್ಯೇಶ್ವರ್ ರಾವ್, ಎಸ್‌ಪಿ ಅಶೋಕ್ ಕೆವಿ ನೇತೃತ್ವದಲ್ಲಿ 3 ಸೆಕ್ಷನ್‌ಗಳ ದಾಖಲೆ ಮತ್ತು ಕಡತಗಳನ್ನು ಕೂಲಂಕುಷವಾಗಿ ಕ್ರಾಸ್ ಚೆಕ್ ಮಾಡಿದ್ದಾರೆ. ಇದೇ ವೇಳೆ ಮಾತನಾಡಿದ ಲೋಕಾಯುಕ್ತ ನ್ಯಾ. ಬಿಎಸ್ ಪಾಟೀಲ್ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ. ಈಗಾಗಲೇ ದಾಖಲೆಗಳ ಪರಿಶೀಲನೆ ನಡೆಸಿ, ನಂತರ ಮಾಹಿತಿ ನೀಡಲಾಗುವುದು ಎಂದಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಸಾರ್ವಜನಿಕರಿಂದ ದೂರುಗಳ ಮಹಾಪೂರವೇ ಹರಿದು ಬಂದಿದೆ. ಬಿಡಿಎ ಆವರಣದಲ್ಲಿದ್ದ ನೂರಾರು ಸಾರ್ವಜನಿಕರು ಲೋಕಾಯುಕ್ತ ಅಧಿಕಾರಿಗಳನ್ನು ಖುದ್ದು ಭೇಟಿಯಾಗಿ ತಮ್ಮ ಸಂಕಷ್ಟಗಳ ಬಗ್ಗೆ ವಿವರಣೆ ನೀಡಿದರು. ಸಾರ್ವಜನಿಕರ ದೂರುಗಳು ಹೆಚ್ಚಾಗುತ್ತಿದ್ದಂತೆ, ಅಹವಾಲು ಆಲಿಸಲು ಪ್ರತ್ಯೇಕ ಟೇಬಲ್ ವ್ಯವಸ್ಥೆ ಮಾಡಿದರು. ಸಾರ್ವಜನಿಕರ ಬಳಿ ಆಗಮಿಸಿದ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಮತ್ತು ಐಜಿಪಿ ಸುಬ್ರಹ್ಮಣ್ಯೇಶ್ವರ ರಾವ್ ಜನರ ಅಹವಾಲು ಪಡೆದರು. ಇದನ್ನೂ ಓದಿ: ಈದ್ಗಾ ಮೈದಾನದ ಎದುರು ಹಾರಾಡಿತು ಭಗವಾಧ್ವಜ – ಹಳಿಯಾಳದಲ್ಲಿ 144 ಸೆಕ್ಷನ್‌ ಜಾರಿ

ಲೋಕಾಯುಕ್ತ ದಾಳಿ ವೇಳೆ ಬಿಡಿಎ ಆವರಣದಲ್ಲಿ ಕೆಲವು ಬ್ರೋಕರ್‌ಗಳ ಓಡಾಟ ಕೂಡ ಕಂಡು ಬಂದಿದೆ. ಕೂಡಲೇ ಲೋಕಾಯುಕ್ತ ಅಧಿಕಾರಿಗಳು ಬ್ರೋಕರ್‌ಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಅನಿಲ್ ಕುಮಾರ್, ಆದಿನಾರಾಯಣ, ಹಾಗೂ ಮಂಜಪ್ಪನನ್ನು ವಶಕ್ಕೆ ಪಡೆದುಕೊಂಡು ಪೊಲೀಸರಿಂದ ವಿಚಾರಣೆ ನಡೆಸಲಾಗುತ್ತಿದೆ. ಇದಲ್ಲದೆ 2022 ರಲ್ಲಿ ಎಸಿಬಿ ಅಧಿಕಾರಿಗಳು ಕೂಡ ಬಿಡಿಎ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಇದರ ತನಿಖೆ ಸಹ ಲೋಕಾಯುಕ್ತದಲ್ಲಿ ತನಿಖೆ ಹಂತದಲ್ಲಿ ಇರುವಾಗಲೇ ಈಗ ಮತ್ತೆ ಲೋಕಾಯುಕ್ತರು ದಾಳಿ ನಡೆಸಿ ಬಿಗ್ ಶಾಕ್ ಕೊಟ್ಟಿದ್ದಾರೆ.

ರಾತ್ರಿ 9 ಗಂಟೆಯ ವೇಳೆ ಭೂ ಸ್ವಾಧೀನ ವಿಭಾಗದಲ್ಲಿ ನಡೆಸಿದ ದಾಳಿ ಅಂತ್ಯಗೊಂಡಿದ್ದು, ಇನ್ನು 3 ವಿಭಾಗದಲ್ಲಿ ದಾಖಲಾತಿ ಪರಿಶೀಲನೆ ಮುಂದುವರಿದಿದೆ. ಅಧಿಕಾರಿಗಳು ಯಾವುದೇ ಫೈಲ್ ತೆಗದುಕೊಂಡು ಹೊಗದೇ ಸಿಡಿ ಮುಖಾಂತರ ಡಾಟಾವನ್ನು ಸಂಗ್ರಹಿಸಿ ಅದನ್ನು ತೆಗೆದುಕೊಂಡು ಹೋಗಿದ್ದಾರೆ. ಈ ಹಿಂದೆ ಎಸಿಬಿ ದಾಳಿಯಲ್ಲಿ ಅಧಿಕಾರಿಗಳು ಫೈಲ್ ತೆಗೆದುಕೊಂಡು ಹೋಗಿದ್ದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿತ್ತು. ಸಾರ್ವಜನಿಕರು ಮಾಹಿತಿ ಕೇಳಿದಾಗ ಬಿಡಿಎ ಅಧಿಕಾರಿಗಳು ಅದನ್ನು ಎಸಿಬಿ ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ ಎನ್ನುತ್ತಿದ್ದರು. ಈ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಡಾಟಾಗಳನ್ನು ಸಿಡಿಯಲ್ಲಿ ಸಂಗ್ರಹಿಸಿ ತೆಗೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: ದಾವೂದಿ ಬೋಹ್ರಾ ಸಮುದಾಯದ ಶಿಕ್ಷಣ ಸಂಸ್ಥೆಯನ್ನು ಉದ್ಘಾಟಿಸಿದ ಮೋದಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029625 0 0 0
<![CDATA[ಬಿಗ್ ಬುಲೆಟಿನ್ 10 February 2023 ಭಾಗ-3]]> https://publictv.in/big-bulletin-10-february-2023-part-3/ Fri, 10 Feb 2023 17:41:06 +0000 https://publictv.in/?p=1029647

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029647 0 0 0
<![CDATA[ದಿನ ಭವಿಷ್ಯ: 11-02-2023]]> https://publictv.in/daily-horoscope-11-02-2023/ Sat, 11 Feb 2023 00:00:53 +0000 https://publictv.in/?p=1029518 ಪಂಚಾಂಗ ಸಂವತ್ಸರ – ಶುಭಕೃತ್ ಋತು - ಶಿಶಿರ ಅಯನ - ಉತ್ತರಾಯಣಮಾಸ – ಮಾಘ ಪಕ್ಷ – ಕೃಷ್ಣ ತಿಥಿ – ಪಂಚಮಿ ನಕ್ಷತ್ರ – ಚಿತ್ತ

ರಾಹುಕಾಲ: 09:38 AM – 11:06 AM ಗುಳಿಕಕಾಲ: 06:43 AM – 08:11 AM ಯಮಗಂಡಕಾಲ: 02:01 PM – 03:28 PM

ಮೇಷ: ಭೂಮಿ ವಿಷಯವಾಗಿ ಕಲಹ, ಶರೀರಕ್ಕೆ ಗಾಯ, ಸರ್ಕಾರದಿಂದ ಧನ ಸಹಾಯ.

ವೃಷಭ: ಬಂಧುಗಳಿಂದ ಕಿರಿಕಿರಿ, ಆಹಾರ ವಸ್ತುಗಳ ಪೂರೈಕೆದಾರರಿಗೆ ಲಾಭ, ಬೆನ್ನು ನೋವಿನ ತೊಂದರೆ.

ಮಿಥುನ: ಅನಾವಶ್ಯಕ ವಾದ-ವಿವಾದವಿರುತ್ತದೆ, ವ್ಯಾಪಾರದಲ್ಲಿ ಹೆಚ್ಚಿನ ನಿರೀಕ್ಷೆ ಬೇಡ, ವೈದ್ಯರಿಗೆ ಶುಭ.

ಕರ್ಕಾಟಕ: ಹೂಡಿಕೆ ವ್ಯವಹಾರದಲ್ಲಿ ನಷ್ಟ, ವೈಭವಯುಕ್ತ ವಸ್ತುಗಳ ಖರೀದಿ, ಕಾನೂನು ವ್ಯಾಜ್ಯಗಳಲ್ಲಿ ಜಯ.

ಸಿಂಹ: ಪಿತೃ ವರ್ಗದಿಂದ ಧನ ಸಹಾಯ, ಉದ್ಯೋಗದಲ್ಲಿ ನೆಮ್ಮದಿ, ಬಂಧುಗಳ ಭೇಟಿ.

ಕನ್ಯಾ: ಅತಿಯಾದ ಸುತ್ತಾಟ, ಆಭರಣ ಮಾರಾಟಗಾರರಿಗೆ ಲಾಭ, ಗೃಹಕೈಗಾರಿಕೆ ವ್ಯಾಪಾರದಲ್ಲಿ ಮಧ್ಯಮ.

ತುಲಾ: ವಕೀಲರಿಗೆ ಕೀರ್ತಿ ಲಭ್ಯ, ವಾಣಿಜ್ಯ ಅಧ್ಯಯನದಲ್ಲಿ ಶುಭ, ವಿದ್ಯಾರ್ಥಿಗಳಿಗೆ ಅವಕಾಶಗಳು ಲಭ್ಯ.

ವೃಶ್ಚಿಕ: ವಿದ್ಯೆಯಲ್ಲಿ ನಿರಾಸಕ್ತಿ, ಕಾರ್ಮಿಕ ವರ್ಗದವರಿಗೆ ಶುಭ, ದಾಂಪತ್ಯದಲ್ಲಿ ಸಾಮರಸ್ಯ.

ಧನಸ್ಸು: ಸಿನಿಮಾರಂಗದವರಿಗೆ ಶುಭ, ಸಂಬಂಧಿಗಳಿಂದ ಧನ ಸಹಾಯ, ವಿವಾಹ ಯೋಗ.

ಮಕರ: ನೆರೆಹೊರೆಯವರಿಂದ ತೊಂದರೆ, ಸ್ತ್ರೀಯರಿಗೆ ಶುಭ, ವ್ಯಾಪಾರದಲ್ಲಿ ಮೋಸ ಸಾಧ್ಯತೆ.

ಕುಂಭ: ಪಿತ್ರಾರ್ಜಿತ ಆಸ್ತಿಯಿಂದ ಆದಾಯ, ವ್ಯವಹಾರದಲ್ಲಿ ಹೆಚ್ಚಿನ ಆದಾಯ, ಬಂಧುಗಳ ಆಗಮನ.

ಮೀನ: ವಯಸ್ಸಾದವರಿಗೆ ಆರೋಗ್ಯದಲ್ಲಿ ಸಮಸ್ಯೆ, ಅವಕಾಶಗಳ ಸದ್ಬಳಕೆ ಅನಿವಾರ್ಯ, ವೃತ್ತಿಯ ನಿಮಿತ್ತ ಪ್ರಯಾಣ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029518 0 0 0
<![CDATA[ರಾಜ್ಯದ ಹವಾಮಾನ ವರದಿ: 11-02-2023]]> https://publictv.in/karnataka-weather-report-11-02-2023/ Sat, 11 Feb 2023 00:00:56 +0000 https://publictv.in/?p=1029561 ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇದೀಗ ಚಳಿಯ ಪ್ರಮಾಣ ಕಡಿಮೆಯಾಗಿದ್ದು, ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಬೆಳಗ್ಗೆ ಸಮಯದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಚಳಿ ವಾತಾವರಣ ಇರಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರಣ ಕಂಡು ಬರಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲಗ್ಸಿಯಸ್ ಹಾಗೂ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ: ಬೆಂಗಳೂರು: 29-15 ಮಂಗಳೂರು: 32-23 ಶಿವಮೊಗ್ಗ: 36-17 ಬೆಳಗಾವಿ: 34-18 ಮೈಸೂರು: 33-16 ಮಂಡ್ಯ: 33-16

ಮಡಿಕೇರಿ: 31-14 ರಾಮನಗರ: 33-16 ಹಾಸನ: 32-16 ಚಾಮರಾಜನಗರ: 33-17 ಚಿಕ್ಕಬಳ್ಳಾಪುರ: 31-15

ಕೋಲಾರ: 31-15 ತುಮಕೂರು: 32-16 ಉಡುಪಿ: 34-23 ಕಾರವಾರ: 34-23 ಚಿಕ್ಕಮಗಳೂರು: 32-16 ದಾವಣಗೆರೆ: 35-18

ಹುಬ್ಬಳ್ಳಿ: 36-18 ಚಿತ್ರದುರ್ಗ: 33-18 ಹಾವೇರಿ: 36-18 ಬಳ್ಳಾರಿ: 36-18 ಗದಗ: 35-18 ಕೊಪ್ಪಳ: 35-19

ರಾಯಚೂರು: 35-18 ಯಾದಗಿರಿ: 36-17 ವಿಜಯಪುರ: 35-19 ಬೀದರ್: 34-16 ಕಲಬುರಗಿ: 36-18 ಬಾಗಲಕೋಟೆ: 36-19

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029561 0 0 0
<![CDATA[ಬೇಯಿಸಿದ ಕಡಲೆಕಾಯಿಯ ಚಾಟ್ ಒಮ್ಮೆ ಟ್ರೈ ಮಾಡಿ ನೋಡಿ]]> https://publictv.in/try-peanut-chaat-recipe/ Sat, 11 Feb 2023 02:30:31 +0000 https://publictv.in/?p=1029635 ಟೀ ಟೈಮ್‌ನಲ್ಲಿ ಹೆಚ್ಚಿನವರಿಗೆ ಏನಾದರೂ ಚಾಟ್ ಸವಿಯಬೇಕು ಎನಿಸುತ್ತದೆ. ಅಂತಹವರಿಗೆ ನಾವಿಂದು ಒಂದು ಹೊಸ ರೆಸಿಪಿಯನ್ನು ಹೇಳಿಕೊಡುತ್ತೇವೆ. ಹುಳಿ, ಸಿಹಿ ಖಾರ ರುಚಿಯುಳ್ಳ ಬೇಯಿಸಿದ ಕಡಲೆಕಾಯಿಯ ಚಾಟ್ (Peanut Chaat) ಅನ್ನು ನೀವು ಕೂಡಾ ಒಮ್ಮೆ ಟ್ರೈ ಮಾಡಿ ನೋಡಿ.

ಬೇಕಾಗುವ ಪದಾರ್ಥಗಳು: ಬೇಯಿಸಲು: ಕಡಲೆಕಾಯಿ - 1 ಕಪ್ ಅರಿಶಿನ - ಅರ್ಧ ಟೀಸ್ಪೂನ್ ಉಪ್ಪು - 1 ಟೀಸ್ಪೂನ್ ನೀರು - 2 ಕಪ್

ಇತರ ಪದಾರ್ಥಗಳು: ಕೆಂಪು ಮೆಣಸಿನ ಪುಡಿ - ಕಾಲು ಟೀಸ್ಪೂನ್ ಚಾಟ್ ಮಸಾಲ - ಅರ್ಧ ಟೀಸ್ಪೂನ್ ಹಸಿರು ಚಟ್ನಿ - 1 ಟೀಸ್ಪೂನ್ ಸಣ್ಣಗೆ ಹೆಚ್ಚಿದ ಈರುಳ್ಳಿ - ಅರ್ಧ ಸಣ್ಣಗೆ ಹೆಚ್ಚಿದ ಟೊಮೆಟೊ - 2 ಬೇಯಿಸಿದ ಸ್ವೀಟ್ ಕಾರ್ನ್ - 2 ಟೀಸ್ಪೂನ್ ತುರಿದ ಮಾವಿನಕಾಯಿ - 1 ಟೀಸ್ಪೂನ್ ದಾಳಿಂಬೆ - 2 ಟೀಸ್ಪೂನ್ ಬೇಯಿಸಿದ ಆಲೂಗಡ್ಡೆ - ಅರ್ಧ ಸಣ್ಣಗೆ ಹೆಚ್ಚಿದ ಕೊತ್ತಂಬರಿಸೊಪ್ಪು - 2 ಟೀಸ್ಪೂನ್ ನಿಂಬೆ ರಸ - 1 ಟೀಸ್ಪೂನ್ ಉಪ್ಪು - ಕಾಲು ಟೀಸ್ಪೂನ್ ಇದನ್ನೂ ಓದಿ: ಮೊಳಕೆಯೊಡೆದ ಹೆಸರುಕಾಳಿನಿಂದ ಮಾಡಿ ಆರೋಗ್ಯಕರ ಕೋಸಂಬರಿ

ಮಾಡುವ ವಿಧಾನ: * ಮೊದಲಿಗೆ ಪ್ರೆಶರ್ ಕುಕ್ಕರ್‌ನಲ್ಲಿ ಕಡಲೆಕಾಯಿ, ಅರಿಶಿನ ಹಾಗೂ ಉಪ್ಪು ಹಾಕಿ 2 ಕಪ್ ನೀರು ಸೇರಿಸಿ 3 ಸೀಟಿ ಬರುವವರೆಗೆ ಬೇಯಿಸಿಕೊಳ್ಳಿ. * ಜಾಗ್ರತೆಯಿಂದ ಕಡಲೆಕಾಯಿಯನ್ನು ತೆಗೆದು, ನೀರನ್ನು ಹರಿಸಿ. * ಬಳಿಕ ಒಂದು ದೊಡ್ಡ ಬಟ್ಟಲು ತೆಗೆದುಕೊಂಡು, ಅದರಲ್ಲಿ ಕಡಲೆಕಾಯಿ, ಮೆಣಸಿನ ಪುಡಿ, ಚಾಟ್ ಮಸಾಲ ಮತ್ತು ಹಸಿರು ಚಟ್ನಿ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. * ಈರುಳ್ಳಿ, ಟೊಮೆಟೊ, ಸ್ವೀಟ್ ಕಾರ್ನ್, ತುರಿದ ಮಾವಿನಕಾಯಿ, ದಾಳಿಂಬೆ, ಹಾಗೂ ಆಲೂಗಡ್ಡೆ ಸೇರಿಸಿ. * ಬಳಿಕ ಕೊತ್ತಂಬರಿಸೊಪ್ಪು, ನಿಂಬೆ ರಸ ಮತ್ತು ಉಪ್ಪು ಸೇರಿಸಿ ಎಲ್ಲವನ್ನೂ ಚೆನ್ನಾಗಿ ಮಿಶ್ರಣ ಮಾಡಿ. * ಇದೀಗ ಕಡಲೆಕಾಯಿಯ ಚಾಟ್ ಸಿದ್ಧವಾಗಿದ್ದು, ಸಂಜೆ ವೇಳೆ ಚಹಾದೊಂದಿಗೆ ಸವಿಯಿರಿ. ಇದನ್ನೂ ಓದಿ: ವಾವ್, ಸಖತ್ ಟೇಸ್ಟಿ – ಬೇಬಿ ಕಾರ್ನ್ ರೋಸ್ಟ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029635 0 0 0
<![CDATA[ಏರೋ ಇಂಡಿಯಾದಲ್ಲಿ ಭಾಗಿಯಾಗಲಿದೆ ಅಮೆರಿಕದ ಅತಿ ದೊಡ್ಡ ನಿಯೋಗ]]> https://publictv.in/united-states-to-headline-aero-india-2023-with-largest-ever-u-s-delegation/ Fri, 10 Feb 2023 17:44:47 +0000 https://publictv.in/?p=1029648 ಬೆಂಗಳೂರು: ಫೆಬ್ರುವರಿ 12ರಿಂದ 17ರವರೆಗೆ ಬೆಂಗಳೂರಿನ (Bengaluru) ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾ-2023 (Aero India 2023) ಪ್ರದರ್ಶನದಲ್ಲಿ ಭಾರತದಲ್ಲಿನ ಯು.ಎಸ್‌. ಮಿಷನ್‌ನ ಚಾರ್ಜೆ ಡಿ ಅಫೇರ್ಸ್‌ ರಾಯಭಾರಿ ಎಲಿಜಬೆತ್‌ ಜೋನ್ಸ್‌ ಅವರು ಈವರೆಗಿನ ಅಮೆರಿಕದ ಅತಿ ದೊಡ್ಡ ನಿಯೋಗವನ್ನು (U.S.A Delegation) ಮುನ್ನಡೆಸಿ ಪಾಲ್ಗೊಳ್ಳಲಿದ್ದಾರೆ.

ಅಮೆರಿಕ (America) ವೈಮಾನಿಕ ಉದ್ಯಮ ಹಾಗೂ ಸೇನಾಪಡೆಯ ವಿಶ್ವ ದರ್ಜೆಯ ಉಪಕರಣಗಳು, ತರಬೇತಿ, ತಾಕತ್ತು ಹಾಗೂ ಜಂಟಿ ಅಭ್ಯಾಸದ ಸಾಮರ್ಥ್ಯಗಳನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಅಮೆರಿಕದ ಅತಿ ದೊಡ್ಡ ನಿಯೋಗವನ್ನು ಮುನ್ನಡೆಸಲು ನನಗೆ ಹೆಮ್ಮೆಯೆನಿಸುತ್ತಿದೆ. ಭಾರತ ತನ್ನ ಸೇನಾ ಸಾಮರ್ಥ್ಯವನ್ನು ಆಧುನೀಕರಣಗೊಳಿಸುತ್ತಿರುವ ಸಮಯದಲ್ಲಿ ನಾವು ಐಚ್ಛಿಕ ಪಾಲುದಾರರಾಗಲು ಬಯಸುತ್ತೇವೆ. ಉಭಯ ದೇಶಗಳಿಗೂ ಲಾಭದಾಯಕವಾಗುವ ಜಂಟಿ ಉತ್ಪಾದನೆ ಹಾಗೂ ಜಂಟಿ ಅಭಿವೃದ್ಧಿಯ ಪಾಲುದಾರಿಕೆಯತ್ತ ನಾವು ಹೆಚ್ಚಿನ ಗಮನ ನೀಡುತ್ತಿದ್ದೇವೆ. ಸುರಕ್ಷಿತವಾದ, ಸಮೃದ್ಧಿಯಾದ, ಅತ್ಯಂತ ಮುಕ್ತವಾದ ಹಾಗೂ ಸ್ವತಂತ್ರ ʻಇಂಡೋ -ಪೆಸಿಫಿಕ್‌ʼ ಪ್ರಾಂತ್ಯಕ್ಕಾಗಿ ನಾವು ಭಾರತವನ್ನು ಅತ್ಯಂತ ಪ್ರಮುಖ ಪಾಲುದಾರ ದೇಶವಾಗಿ ಪರಿಗಣಿಸುತ್ತೇವೆ ಎಂದು ಅಂಬಾಸಡರ್‌ ಜೋನ್ಸ್‌ ತಿಳಿಸಿದ್ದಾರೆ.

ಅಮೆರಿಕದ ಸೇನಾ ಪಡೆಯ ವಿವಿಧ ವಿಭಾಗಗಳ ಸಿಬ್ಬಂದಿ ಹಾಗೂ ಅತ್ಯಾಧುನಿಕ ವಿಮಾನಗಳು ಏರೋ ಇಂಡಿಯಾ-2023 ರಲ್ಲಿ ಭಾಗಿಯಾಗಲಿವೆ. ಇದನ್ನೂ ಓದಿ: 500 ವಿಮಾನ ಖರೀದಿಗೆ ಆರ್ಡರ್‌ – ವಿಶ್ವ ದಾಖಲೆ ಬರೆದ ಏರ್‌ ಇಂಡಿಯಾ

ಅಮೆರಿಕದ ಪ್ರಮುಖ ಸೇನಾ ಕಂಪನಿಗಳಾದ ಏರೋ ಮೆಟಲ್ಸ್‌ ಅಲಯನ್ಸ್‌, ಆಸ್ಟ್ರೋನಾಟಿಕ್ಸ್‌ ಕಾರ್ಪೋರೇಷನ್‌ ಆಫ್‌ ಅಮೆರಿಕ, ಬೋಯಿಂಗ್‌, ಜಿಇ ಏರೋಸ್ಪೇಸ್‌, ಜನರಲ್‌ ಅಟಾಮಿಕ್ಸ್‌ ಏರೋನಾಟಿಕಲ್‌ ಸಿಸ್ಟಮ್ಸ್‌ ಇಂಕ್‌, ಹೈ ಟೆಕ್‌ ಇಂಪೋರ್ಟ್‌ ಎಕ್ಸ್‌ಪೋರ್ಟ್‌ ಕಾರ್ಪೋರೇಷನ್‌, ಜೋನಲ್‌ ಲ್ಯಾಬೋರೆಟರೀಸ್‌, ಲಾಕ್‌ಹೀಡ್‌ ಮಾರ್ಟಿನ್‌, ಪ್ರಾಟ್‌ ಅಂಡ್‌ ವೈಟ್ನೆ ಮತ್ತು ಟಿಡಬ್ಲ್ಯೂ ಮೆಟಲ್ಸ್‌ ಇವುಗಳ ವಿಮಾನಗಳು ಏರೋ ಇಂಡಿಯಾ 2023ರ ʻಯುಎಸ್‌ಎ ಪಾರ್ಟನರ್‌ಶಿಪ್‌ ಪೆವಿಲಿಯನ್‌ʼನ ಪ್ರದರ್ಶನದಲ್ಲಿ ಭಾಗಿಯಾಗಲಿವೆ. ‌

ಭಾರತದ ಅತಿದೊಡ್ಡ ವೈಮಾನಿಕ ಪ್ರದರ್ಶನಕ್ಕೆ ದ್ವಿಪಕ್ಷೀಯ ಬೆಂಬಲ ನೀಡುವ ದಿಸೆಯಲ್ಲಿ ಅಮೆರಿಕದ ವಾಯುಪಡೆಯ ಏಳು ಸದಸ್ಯರ ಬ್ಯಾಂಡ್‌ ʻಫೈನಲ್‌ ಅಪ್ರೋಚ್‌ʼ ಫೆಬ್ರುವರಿ 16ರಂದು ಏರೋ ಇಂಡಿಯಾದಲ್ಲಿ ಸಾರ್ವಜನಿಕರಿಗಾಗಿ ಹಾಗೂ ಇಡೀ ವಾರ ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಸಂಗೀತ ಕಾರ್ಯಕ್ರಮ ನೀಡಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029648 0 0 0
<![CDATA[ಬಿಗ್ ಬುಲೆಟಿನ್ 10 February 2023 ಭಾಗ-2]]> https://publictv.in/big-bulletin-10-february-2023-part-2/ Fri, 10 Feb 2023 17:43:17 +0000 https://publictv.in/?p=1029653

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029653 0 0 0
<![CDATA[ಬಿಗ್ ಬುಲೆಟಿನ್ 10 February 2023 ಭಾಗ-1]]> https://publictv.in/big-bulletin-10-february-2023-part-1/ Fri, 10 Feb 2023 17:44:51 +0000 https://publictv.in/?p=1029656

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029656 0 0 0
<![CDATA[ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ದುರ್ಮರಣ- 8 ಮೊಬೈಲ್‍ಗಳು ಪತ್ತೆ]]> https://publictv.in/bike-rider-killed-by-accident-in-bengaluru/ Sat, 11 Feb 2023 01:41:20 +0000 https://publictv.in/?p=1029662 ಬೆಂಗಳೂರು: ಡಿವೈಡರ್ ಗೆ ಡಿಕ್ಕಿ ಹೊಡೆದು (Bike Accident) ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಮಾರ್ಕೆಟ್ ಫ್ಲೈಓವರ್ ಮೇಲೆ ಈ ಅಪಘಾತ ನಡೆದಿದೆ. ಸಾವನ್ನಪ್ಪಿದ ಬೈಕ್ ಸವಾರನನ್ನು ಕಬೀರ್ ಪಾಷ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಕೆಕೆಆರ್‌ಟಿಸಿ ಪರೀಕ್ಷೆಯಲ್ಲೂ ಅಕ್ರಮ – ತೂಕ ಹೆಚ್ಚಳಕ್ಕೆ ಒಳ ಉಡುಪಿನಲ್ಲಿ ಕಬ್ಬಿಣದ ಕಲ್ಲಿಟ್ಟುಕೊಂಡ ಅಭ್ಯರ್ಥಿಗಳು

ಮೃತನ ಬೈಕ್ ನಲ್ಲಿ ಎಂಟು ಮೊಬೈಲ್‍ (Mobile) ಗಳು ಪತ್ತೆಯಾಗಿವೆ. ಘಟನೆಯಿಂದ ಮತ್ತೊಬ್ಬನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾನೆ. ಮೊಬೈಲ್ ಕಳ್ಳತನ ಮಾಡಿ ಎಸ್ಕೇಪ್ ಆಗುವ ವೇಳೆ ಆಕ್ಸಿಡೆಂಟ್ ಆಗಿರುವ ಶಂಕೆ ವ್ಯಕ್ತವಾಗಿದೆ.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮೊಬೈಲ್ ಕಳ್ಳರು ಅನ್ನುವ ಬಗ್ಗೆ ಮಾಹಿತಿ ಸಿಕ್ಕಿದ್ದು, ಸಿಟಿ ಮಾರ್ಕೆಟ್ ಪೊಲೀಸರು ಸ್ಥಳಪರಿಶೀಲನೆ ನಡೆಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029662 0 0 0
<![CDATA[ಹೆಚ್‍ಡಿಕೆ ಲಾಕ್ ಮಾಡಲು ಸಿದ್ದರಾಮಯ್ಯ ದಾಳ- ಚನ್ನಪಟ್ಟಣದಿಂದ ರಮ್ಯಾ ಕಣಕ್ಕಿಳಿಸಲು ಚಿಂತನೆ]]> https://publictv.in/karnataka-elections-2023-siddaramaiah-planning-to-contest-ramya-from-channapatna/ Sat, 11 Feb 2023 01:54:13 +0000 https://publictv.in/?p=1029669 ರಾಮನಗರ: ಕನಕಪುರ ಬಂಡೆ ಬುಡಕ್ಕೆ ಡೈನಾಮೇಟ್ ಇಟ್ಟು, ಕುಮಾರಸ್ವಾಮಿಯನ್ನು ಲಾಕ್ ಮಾಡುವ ದಾಳವನ್ನು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹೂಡಿದ್ರಾ ಎಂಬ ಪ್ರಶ್ನೆ ಎದ್ದಿದೆ.

ಹೌದು, ರಾಜ್ಯ ಕಾಂಗ್ರೆಸ್‍ (Congress) ನಲ್ಲಿ ಗೆಲುವಿನ ಮಂತ್ರಕ್ಕೆ ಹೊಸ ತಂತ್ರಗಾರಿಕೆಯ ಮುನ್ನುಡಿಯನ್ನು ಸಿದ್ದರಾಮಯ್ಯ ಬರೆದಿದ್ದಾರೆ. ಕಾಂಗ್ರೆಸ್ ಗೆದ್ದು ಅಧಿಕಾರ ಹಿಡಿಯಬೇಕಾದರೆ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ (JDS) ಮಣಿಸಿ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಬೇಕು. ಹಾಗಾಗ ಬೇಕಾದರೆ ಮಂಡ್ಯ, ರಾಮನಗರದಂತಹ ಒಕ್ಕಲಿಗರ ಕೋಟೆಯಲ್ಲಿ ಜೆಡಿಎಸ್ ಮಣಿಸಬೇಕು. ಇದಕ್ಕೆ ಹೈಕಮಾಂಡ್ ಮುಂದೆ ಸಿದ್ದರಾಮಯ್ಯ ತಮ್ಮದೇ ಗೆಲುವಿನ ಫಾರ್ಮುಲಾ ಇಟ್ಟಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಸಿದ್ದು-ಡಿಕೆಶಿಯನ್ನೇ ಬಿಟ್ಟು ಕಾಂಗ್ರೆಸ್ ಹೈಕಮಾಂಡ್ ಪಿಚ್ ರಿಪೋರ್ಟ್ ತಯಾರಿಸಿದ್ಯಾ?

ಅದರಲ್ಲಿ ಡಿಕೆಶಿ (DK Shivakumar) ತವರು ಜಿಲ್ಲೆ ರಾಮನಗರದ ವಿಚಾರದಲ್ಲಿ ಸಿದ್ದರಾಮಯ್ಯ ಹೈಕಮಾಂಡ್ ಮುಂದಿಟ್ಟ ಗೆಲುವಿನ ಫಾರ್ಮುಲ ವೆರಿ ವೆರಿ ಇಂಟರೆಸ್ಟಿಂಗ್. ಕಾಂಗ್ರೆಸ್ ಗೆಲುವು ಸುಲಭವಾಗಬೇಕಾದರೆ ರಾಮನಗರದಿಂದ ಸಂಸದ ಡಿ.ಕೆ ಸುರೇಶ್ ಅವರನ್ನ, ಚನ್ನಪಟ್ಟಣದಿಂದ ಮೋಹಕ ತಾರೆ ಮಾಜಿ ಸಂಸದೆ ರಮ್ಯಾ ಅವರನ್ನ ಅಖಾಡಕ್ಕೆ ಇಳಿಸಿದರೆ ಪಕ್ಷಕ್ಕೆ ಅನುಕೂಲವಾಗಲಿದೆ ಎನ್ನೋದು ಸಿದ್ದರಾಮಯ್ಯ ವಾದ ಎನ್ನಲಾಗಿದೆ.

ರಮ್ಯ ಚನ್ನಪಟ್ಟಣ (Channapattana) ದಿಂದ ಸ್ಪರ್ಧೆ ಮಾಡಿದರೆ ಮಂಡ್ಯದ ಮೇಲೂ ಪ್ರಭಾವ ಬೀರಬಹುದು. ತ್ರಿಕೋನ ಸ್ಪರ್ಧೆಯಲ್ಲಿ ರಮ್ಯ ಗೆಲುವಿಗೆ ಅವಕಾಶ ಜಾಸ್ತಿ ಇರಲಿದೆ. ಎಲ್ಲಕ್ಕಿಂತ ಪ್ರಮುಖವಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (H D Kumaraswamy) ಅವರನ್ನ ಚನ್ನಪಟ್ಟಣ ಹಾಗೂ ರಾಮನಗರದಲ್ಲೇ ಕಟ್ಟಿ ಹಾಕಬಹುದು. ಇದು ಹೈಕಮಾಂಡ್ ಮುಂದೆ ಸಿದ್ದರಾಮಯ್ಯ ಇಟ್ಟ ಗೆಲುವಿನ ಫಾರ್ಮುಲ ಎನ್ನಲಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029669 0 0 0
<![CDATA[ಕೋಲಾರದಲ್ಲಿ ಅಖಾಡಕ್ಕಿಳಿಯೋ ಹುಮ್ಮಸ್ಸಿನಲ್ಲಿದ್ದ ಸಿದ್ದರಾಮಯ್ಯ ಕೈ ಸೇರಿತು ಸೀಕ್ರೆಟ್ ರಿಪೋರ್ಟ್!]]> https://publictv.in/karnataka-elctions-2023-secret-report-to-siddaramaiah-by-ahinda-in-kolar/ Sat, 11 Feb 2023 02:17:20 +0000 https://publictv.in/?p=1029676 ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕೋಲಾರದ ಅಖಾಡಕ್ಕೆ ಧುಮುಕಿದ್ದು ಚುನಾವಣೆ ಎದುರಿಸುವ ಹುಮ್ಮಸ್ಸಿನ್ನಲ್ಲಿದ್ದಾರೆ. ಆಂತರಿಕ ಸಮೀಕ್ಷೆ, ಸಮೀಕರಣಗಳನ್ನ ಮಾಡಿರುವ ಸಿದ್ದರಾಮಯ್ಯ ಅಳೆದು ತೂಗಿ ಕೋಲಾರ ಸ್ಪರ್ಧೆ ಖಚಿತಗೊಳಿಸಿದ್ದಾರೆ. ಈ ಮಧ್ಯೆ ಉತ್ತರ ಕರ್ನಾಟಕದಲ್ಲಿ ಪ್ರಜಾಧ್ವನಿ ಯಾತ್ರೆಯಲ್ಲಿ ಬ್ಯುಸಿಯಾಗಿರುವ ಸಿದ್ದರಾಮಯ್ಯಗೆ ಅಹಿಂದ ನಾಯಕರ ತಂಡವೊಂದು ಕೊಟ್ಟಿರುವ ರಿಪೋರ್ಟ್ ಕೈ ಸೇರಿದೆ. ಇದರಲ್ಲಿ ಸದ್ಯದ ಲೆಕ್ಕಾಚಾರಗಳ ಪ್ರಕಾರ ಕೋಲಾರ (Kolar Constituency) ದಲ್ಲಿ ಸಿದ್ದರಾಮಯ್ಯ ಅಹಿಂದ ತಂತ್ರ ವರ್ಕ್ ಔಟ್ ಆಗಲ್ಲ ಅನ್ನೋದು ಬಹಿರಂಗವಾಗಿದೆ.

ವರದಿಯಲ್ಲೇನಿದೆ..?: ಕಾಂಗ್ರೆಸ್‍ಗೆ ಕೋಲಾರ ಕ್ಷೇತ್ರದಲ್ಲಿ ಬೂತ್ ಮಟ್ಟದ ನಾಯಕರಿಲ್ಲ. ವೋಟ್ ಕೃಡೀಕರಿಸುವ ಬೂತ್ ಮಟ್ಟದ ನಾಯಕರ ಕೊರತೆ ಇದೆ. ಅಹಿಂದ ಮತಗಳು ಚದುರಿ ಹೋಗಿವೆ. 2 ಲಕ್ಷ 31 ಸಾವಿರ ಮತಗಳಲ್ಲಿ 1ಲಕ್ಷ 70 ಸಾವಿರ ಅಹಿಂದ ಮತಗಳು ವಿಭಜನೆಯಾಗಿ ಜೆಡಿಎಸ್-ಬಿಜೆಪಿ ಪಾಲಾಗಿವೆ. ಅಹಿಂದ ಮತಗಳನ್ನೆ ನಂಬಿಕೊಂಡರೇ ಸಿದ್ದರಾಮಯ್ಯ ಗೆಲುವು ಕಷ್ಟವಾಗುವ ಸಾಧ್ಯತೆಗಳನ್ನು ತಿಳಿಸಲಾಗಿದೆ. ಇದನ್ನೂ ಓದಿ: ಹೆಚ್‍ಡಿಕೆ ಲಾಕ್ ಮಾಡಲು ಸಿದ್ದರಾಮಯ್ಯ ದಾಳ- ಚನ್ನಪಟ್ಟಣದಿಂದ ರಮ್ಯಾ ಕಣಕ್ಕಿಳಿಸಲು ಚಿಂತನೆ

ಸಿದ್ದರಾಮಯ್ಯ ಕೋಲಾರ ಕ್ಷೇತ್ರ ಘೋಷಣೆ ಬೆನ್ನಲ್ಲೆ ಫುಲ್ ಅಲರ್ಟ್ ಆಗಿರುವ ಜೆಡಿಎಸ್ (JDS) ಹಾಗೂ ಬಿಜೆಪಿ (BJP) ಅಹಿಂದ ಮತಗಳನ್ನ ಚದುರಿಸಲು ರಣ ತಂತ್ರ ರೂಪಿಸಿದ್ದಾರೆ. ಈಗಾಗಲೇ ದಲಿತ ವಿರೋಧಿ ಸಿದ್ದರಾಮಯ್ಯ ಅನ್ನೋ ಹಣೆಪಟ್ಟಿ, ಮುಸ್ಲಿಂ ವಿರೋಧಿ ಅನ್ನೋ ಸಂದೇಶವನ್ನ ವಿರೋಧ ಪಕ್ಷಗಳು ಸಾರುತ್ತಿವೆ. ಆದರೆ ಅಹಿಂದಾ ಅಜೆಂಡಾ ಮೂಲಕ ತಳ ಸಮುದಾಯಗಳ ಜನರ ಮನವೊಲಿಸುವ ಕಾರ್ಯಕ್ಕೆ ಇದುವರೆಗೂ ಯಾವುದೆ ಕಾಂಗ್ರೆಸ್ ಮುಖಂಡರು ಮುಂದಾಗಿಲ್ಲ. ಅದರಂತೆ ಕುರುಬರು ಸೇರಿದಂತೆ ಅಲ್ಪ ಸಂಖ್ಯಾತರು, ದಲಿತರು ಸಿದ್ದರಾಮಯ್ಯ ಪರವಾಗಿಲ್ಲ ಅನ್ನೋ ಆಂತರಿಕ ವರದಿ ಕೂಡ ಸಿದ್ದರಾಮಯ್ಯ ಪಾಲಿಗೆ ಆತಂಕ ಹೆಚ್ಚಿಸಿದೆ. ಈ ಮಧ್ಯೆ ಕೋಲಾರದಲ್ಲಿ ಸಿದ್ದರಾಮಯ್ಯನವರ ಅಂತ್ಯ ಆಗಲಿದೆ ಅಂತ ಮಾಜಿ ಸಚಿವ ವರ್ತೂರು ಪ್ರಕಾಶ್ ಹೇಳಿದ್ದಾರೆ.

ಒಟ್ಟಿನಲ್ಲಿ ಮಾಸ್ ಲೀಡರ್, ಅಹಿಂದ ನಾಯಕ ಎನ್ನುವ ಸಿದ್ದರಾಮಯ್ಯ ಅಹಿಂದಾ ದಾಳ ಉರುಳಿಸಿ ಗೆಲ್ಲುವ ವಿಶ್ವಾಸದಲ್ಲಿದ್ರು. ಆದರೆ ಅಹಿಂದಾ ಮತದಾರರೆ ಇಲ್ಲಿ ನಿರ್ಣಾಯಕವಾಗಿದ್ದು, ಅಲ್ಪ ಸಂಖ್ಯಾತರು, ದಲಿತರು ಪ್ರಮುಖ ಪಾತ್ರ ವಹಿಸಲಿದ್ದಾರೆ. ಅಹಿಂದಾ ಡ್ಯಾಮೇಜ್ ಕಂಟ್ರೋಲ್ ಆಗದೆ ಇದ್ರೆ ಕಷ್ಟ ಅನ್ನೋದು ಸದ್ಯದ ಸ್ಥಿತಿ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029676 0 0 0
<![CDATA[ಬಳ್ಳಾರಿಯಲ್ಲಿ ಸ್ನೇಹಿತರ ಸವಾಲ್- ರಾಮುಲು ವರ್ಸಸ್ ಜನಾರ್ದನ ರೆಡ್ಡಿ!]]> https://publictv.in/karmataka-elections-2023-janardhan-reddy-versus-sriramulu-in-bellary/ Sat, 11 Feb 2023 02:48:40 +0000 https://publictv.in/?p=1029684 ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲೀಗ ದೋಸ್ತಿಗಳ ನಡುವೆಯೇ ಸವಾಲು ಎದುರಾಗಿದೆ. ಕೆಆರ್‍ಪಿ ಪಕ್ಷ ಘೋಷಣೆ ಬೆನ್ನಲ್ಲೇ ಜನಾರ್ದನ ರೆಡ್ಡಿ (Janardhan Reddy) ಅಖಾಡಕ್ಕಿಳಿದು ಚುನಾವಣಾ ಸಮರ ಸಾರಿದ್ದಾರೆ.

ರಾಜಕೀಯದಲ್ಲಿ ಸಹೋದರ, ಮಿತ್ರ ಅಂತ ನೋಡದೇ ತೊಡೆ ತಟ್ಟಿ ನಿಂತಿದ್ದಾರೆ. ಈ ಮಧ್ಯೆ ರೆಡ್ಡಿ ಹಾಗೂ ರಾಮುಲು (Sriramulu) ದೋಸ್ತಿ ಒಂದು ರೀತಿಯಲ್ಲಿ ಅಂತ್ಯವಾದ ಹಾಗೆ ಕಾಣುತ್ತಿದೆ. ಇದಕ್ಕೆ ಕಾರಣ ರೆಡ್ಡಿ ಬಳ್ಳಾರಿ ಬಿಜೆಪಿ ಮೇಲೆ ಕಣ್ಣು ಹಾಕಿದ್ದಾರೆ. ಸ್ಥಳೀಯ ನಾಯಕರನ್ನು ತಮ್ಮ ಪಕ್ಷ ಕೆಆರ್ ಪಿಪಿಗೆ ಸೆಳೆಯುತ್ತಿದ್ದಾರೆ. ಇದು ಇಲ್ಲಿನ ಗಾಲಿ ಸೋಮಶೇಖರ್ ರೆಡ್ಡಿ ಹಾಗೂ ಶ್ರೀರಾಮುಲು ಅವರಿಗೆ ನುಂಗಲಾರದ ತುತ್ತಾಗಿದೆ.

ಸಚಿವ ಶ್ರೀರಾಮುಲು ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಆದರೆ ಮತಗಳು ರೆಡ್ಡಿಯ ಪಕ್ಷ ಕೆಆರ್‍ಪಿಗೆ ಇಬ್ಭಾಗವಾಗುವ ಆತಂಕ ಬಿಜೆಪಿಯಲ್ಲಿ ಕಾಡಿದೆ. ಇದೇ ಕಾರಣಕ್ಕಾಗಿ ರೆಡ್ಡಿ ವಿರುದ್ಧ ಶ್ರೀರಾಮುಲು ಕೆಂಡಕಾರಿದ್ದಾರೆ. ಇನ್ನೇನಿದ್ದರೂ ಚುನಾವಣೆ, ಅಭಿವೃದ್ಧಿ ಕೆಲಸ ಮುಂದಿಟ್ಟುಕೊಂಡು ಮತ ಕೇಳ್ತೀವಿ. ಮುಂದೆ ಏನ್ ಆಗತ್ತೆ ಗೊತ್ತಿಲ್ಲ ಅಂತ ರೆಡ್ಡಿಯನ್ನ ಚುನಾವಣಾ ಅಖಾಡಕ್ಕೆ ಆಹ್ವಾನಿಸಿದ್ದಾರೆ. ಇದನ್ನೂ ಓದಿ: ಕೋಲಾರದಲ್ಲಿ ಅಖಾಡಕ್ಕಿಳಿಯೋ ಹುಮ್ಮಸ್ಸಿನಲ್ಲಿದ್ದ ಸಿದ್ದರಾಮಯ್ಯ ಕೈ ಸೇರಿತು ಸೀಕ್ರೆಟ್ ರಿಪೋರ್ಟ್!

ರೆಡ್ಡಿ ತಮ್ಮ ಹೊಸ ಪಕ್ಷ ಸಂಘಟನೆಗಾಗಿ ಕಾಲಿಗೆ ಚಕ್ರ ಕಟ್ಟಿಕೊಂಡು ಕಲ್ಯಾಣ ಕರ್ಣಾಟಕದಲ್ಲಿ ಸುತ್ತಾಟ ನಡೆಸಿದ್ದಾರೆ. ಬಿಜೆಪಿ ವಿರುದ್ಧ ಪರೋಕ್ಷವಾಗಿ ಕಿಡಿಕಾರುತ್ತಿರೋ ಜನಾರ್ದನ ರೆಡ್ಡಿ, ಆಸ್ತಿ ಮುಟ್ಟುಗೋಲು ಹಾಕಿ, ನನ್ನ ಕಂಟ್ರೋಲ್ ಮಾಡಲು ಮುಂದಾಗಿದ್ದಾರೆ. ಆದ್ರೆ ನಾನು ಯಾರಿಗೂ ಹೆದರುವ ಮಗನೇ ಅಲ್ಲಾ ಎಂದು ಪರೋಕ್ಷವಾಗಿ ಬಿಜೆಪಿಗೆ ಟಾಂಗ್ ನೀಡಿದ್ದಾರೆ. ಅಲ್ಲದೆ ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಶ್ರೀರಾಮುಲು ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಲು ರೆಡ್ಡಿ ಸಿದ್ಧತೆ ನಡೆಸಿದ್ದಾರೆ.

ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎನ್ನುವುದಕ್ಕೆ ರೆಡ್ಡಿ, ರಾಮುಲು ದೋಸ್ತಿಯಲ್ಲಿ ಉಂಟಾದ ಈ ಬೆಳವಣಿಗೆ ನೋಡಿದ್ರೆ ಗೊತ್ತಾಗುತ್ತೆ. ಇನ್ನೂ ಚುನಾವಣೆಗೆ ಕೇವಲ ಎರಡು ತಿಂಗಳ ಮಾತ್ರ ಇದ್ದು ಮುಂದೆ ಏನೆಲ್ಲಾ ಬೆಳವಣಿಗೆ ಆಗಲಿದೆ ಕಾದು ನೋಡಬೇಕು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029684 0 0 0
<![CDATA[ಹತ್ಯೆ ಮಾಡಲು ಬಂದವನೇ ಭೀಕರವಾಗಿ ಕೊಲೆಯಾದ]]> https://publictv.in/financial-reasons-friend-murder-in-bengaluru/ Sat, 11 Feb 2023 03:06:23 +0000 https://publictv.in/?p=1029685 ಬೆಂಗಳೂರು: ಕೊಲೆ ಮಾಡಲು ಬಂದವನೇ ಭೀಕರವಾಗಿ ಕೊಲೆಯಾದ ಘಟನೆ ಬೆಂಗಳೂರಿನ (Bengaluru) ಕುಮಾರಸ್ವಾಮಿ ಲೇಔಟ್‌ನ ಕೋಣನಕುಂಟೆಯಲ್ಲಿ ನಡೆದಿದೆ.

ಶರತ್‌ ಕೊಲೆಯಾದ ಯುವಕನಾಗಿದ್ದು, ಲೋಕೇಶ್‌ ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಶರತ್‌ ಹಾಗೂ ಲೋಕೇಶ್‌ ಒಂದು ಕಾಲದ ಆತ್ಮೀಯ ಸ್ನೇಹಿತರಾಗಿದ್ದವರು. (Friend) ಆದರೆ ಹಣಕಾಸಿನ (Money) ವಿಚಾರಕ್ಕೆ ಇಬ್ಬರ ನಡುವೆ ವೈಮನಸ್ಸು ಮೂಡಿದೆ. ಇದರಿಂದಾಗಿ ಇಬ್ಬರು ಬೇರೆ ಬೇರೆಯಾಗಿದ್ದರು.

crime

ಬೇರೆಯಾಗಿದ್ದರೂ ಕೂಡ ಇಬ್ಬರ ನಡುವೆ ಕೋಲ್ಡ್‌ ವಾರ್‌ ನಡೆಯುತ್ತಿತ್ತು. ಇದೇ ವೇಳೆ ನಿನ್ನೆ (ಶುಕ್ರವಾರ) ರಾತ್ರಿ ಶರತ್‌ ಕುಮಾರ್‌ ಹಾಗೂ ಲೋಕೇಶ್‌ ಪರಸ್ಪರ ಎದುರಾಗಿದ್ದರು. ಮೊದಲಿಗೆ ಸಣ್ಣದಾಗಿ ಶುರುವಾದ ಗಲಾಟೆ ನಂತರ ಜೋರಾಗಿದೆ. ಈ ವೇಳೆ ಗಲಾಟೆ ಅತಿರೇಕಕ್ಕೆ ಹೋಗಿ ಶರತ್‌ ಹಾಗೂ ಲೋಕೇಶ್‌ ಪರಸ್ಪರ ಹೊಡೆದಾಟಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ಹೆಚ್‍ಡಿಕೆ ಲಾಕ್ ಮಾಡಲು ಸಿದ್ದರಾಮಯ್ಯ ದಾಳ- ಚನ್ನಪಟ್ಟಣದಿಂದ ರಮ್ಯಾ ಕಣಕ್ಕಿಳಿಸಲು ಚಿಂತನೆ

ಈ ವೇಳೆ ಶರತ್ ಕುಮಾರ್ ಚಾಕು ತಗೊಂಡು ಲೋಕೇಶ್ ಹತ್ಯೆಗೆ ಮುಂದಾಗಿದ್ದ. ಆದರೆ ಈ ಗಲಾಟೆಯಲ್ಲಿ ಲೋಕೇಶ್‌ನೇ ಶರತ್‌ನ ಕೈಯಲ್ಲಿದ್ದ ಚಾಕು ಕಸಿದುಕೊಂಡು ಶರತ್ ಕುಮಾರ್‌ಗೆ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ‌. ಸದ್ಯ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ದುರ್ಮರಣ- 8 ಮೊಬೈಲ್‍ಗಳು ಪತ್ತೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029685 0 0 0
<![CDATA[ಆದಿಲ್ ಒಳ್ಳೆಯ ಹುಡುಗ: ರಾಖಿ ಪತಿ ಪರ ನಿಂತ ನಟಿ ಶೆರ್ಲಿನ್ ಚೋಪ್ರಾ]]> https://publictv.in/adil-is-a-good-boy-actress-sherlyn-chopra-stands-by-rakhis-husband/ Sat, 11 Feb 2023 02:52:19 +0000 https://publictv.in/?p=1029686 ಬಾಲಿವುಡ್ ನಲ್ಲಿ ಸಿನಿಮಾಗಳಿಗಿಂತಲೂ ರಾಖಿ ಸಾವಂತ್ ಮತ್ತು ಆದಿಲ್ ವಿಷಯವೇ ಹೆಚ್ಚು ಸುದ್ದಿ ಮಾಡುತ್ತಿದೆ. ಈಗಾಗಲೇ ರಾಖಿ ಪತಿ, ಮೈಸೂರು ಹುಡುಗ ಆದಿಲ್ ಜೈಲು ಸೇರಿದ್ದಾನೆ. ರಾಖಿ ಪತಿಯ ಬಗ್ಗೆ ದಿನಕ್ಕೊಂದು ಆರೋಪ ಮಾಡುತ್ತಿದ್ದಾರೆ. ಈ ನಡುವೆ ರಾಖಿಯ ಬದ್ಧವೈರಿ ಶೆರ್ಲಿನಾ ಚೋಪ್ರಾ ಈ ವಿವಾದದಲ್ಲಿ ಪ್ರವೇಶ ಮಾಡಿದ್ದಾರೆ. ನಾನು ಕಂಡಂತೆ ಆದಿಲ್ ಒಳ್ಳೆಯ ಹುಡುಗ. ರಾಖಿಯಿಂದಾಗಿ ಅವನಿಗೆ ಮೋಸ ಆಗಿದೆ ಎಂದಿದ್ದಾರೆ.

ಪತಿ ಆದಿಲ್ ಖಾನ್ ಬಗ್ಗೆ ಮತ್ತೊಂದು ಗುರುತರ ಆರೋಪಗಳನ್ನು ಮಾಡಿದ್ದಾರೆ ನಟಿ ರಾಖಿ ಸಾವಂತ್. ತನ್ನ ಬೆತ್ತಲೆ ವಿಡಿಯೋಗಳನ್ನು ಗೊತ್ತಾಗದಂತೆ ಚಿತ್ರೀಕರಿಸಿ, ಹಣಕ್ಕಾಗಿ ಆದಿಲ್ ಮಾರಾಟ ಮಾಡುತ್ತಿದ್ದ ಎಂದು ಹೇಳಿದ್ದಾರೆ.  ಅಲ್ಲದೇ, ವರದಕ್ಷಿಣೆ ಕಿರುಕುಳ, ದೈಹಿಕ ಕಿರುಕುಳ ಸೇರಿದಂತೆ ಹಲವು ಆಪಾದನೆಗಳನ್ನು ಈಗಾಗಲೇ ರಾಖಿ ತಮ್ಮ ಪತಿಯ ಮೇಲೆ ಮಾಡಿದ್ದಾರೆ. ಬೆತ್ತಲೆ ವಿಡಿಯೋ ಅವರ ಹೊಸ ಆರೋಪವಾಗಿದೆ. ಇದನ್ನೂ ಓದಿ: ಮದುವೆಯಾದ ಸಂಭ್ರಮದಲ್ಲಿ ಪತ್ನಿಗೆ ಕಿಯಾರಾ ಮುತ್ತಿಟ್ಟ ಸಿದ್ಧಾರ್ಥ್

ರಾಖಿ ಸಾವಂತ್ ಹಿಂದೆ ಬಿದ್ದು ಸದ್ಯ ಜೈಲುಪಾಲಾಗಿರುವ ಆದಿಲ್ ಖಾನ್ ಗೆ ಬಿಗ್ ಬಾಸ್ ಮನೆ ಒಳಗೆ ಹೋಗುವ ಆಸೆ ಇತ್ತಂತೆ. ಹಾಗಾಗಿಯೇ ಅವನು ರಾಖಿ ಸಖ್ಯ ಬೆಳೆಸಿದ್ದ ಎನ್ನುವ ವಿಷಯ ಬಹಿರಂಗವಾಗಿದೆ. ಆದಿಲ್ ಆಪ್ತರು ಹೇಳುವಂತೆ ರಾಖಿ ಹಿಂದೆ ಹೋದರೆ, ಬಿಗ್ ಬಾಸ್ ಮನೆಗೆ ಹೋಗುವ ದಾರಿ ಸುಲಭವಾಗುತ್ತದೆ. ಹೀಗಾಗಿ ರಾಖಿ ಬೆನ್ನು ಬಿದ್ದಿದ್ದ ಎಂದು ಹೇಳಲಾಗುತ್ತಿದೆ. ಈ ಹಿಂದೆ ಸ್ವತಃ ರಾಖಿಯೇ ಆದಿಲ್ ಜೊತೆ ಬಿಗ್ ಬಾಸ್ ಮನೆಗೆ ಹೋಗುವುದಾಗಿಯೂ ಮಾತನಾಡಿದ್ದರು.

ಆದಿಲ್ ಜೊತೆ ಡೇಟಿಂಗ್ ಮಾಡುತ್ತಿರುವ ವಿಷಯವನ್ನು ರಾಖಿ ಸಾವಂತ್ ಬಹಿರಂಗ ಪಡಿಸಿದ ಸಂದರ್ಭದಲ್ಲೂ ಬಿಗ್ ಬಾಸ್ ಕುರಿತಾಗಿ ನಟಿ ಮಾತನಾಡಿದ್ದರು. ಬಿಗ್ ಬಾಸ್ ಮನೆಗೆ ಒಟ್ಟಿಗೆ ಹೋಗುವಂತಹ ಅವಕಾಶ ಬಂದರೆ, ಹೋಗುತ್ತೇವೆ ಎಂದಿದ್ದರು. ಅಲ್ಲದೇ, ಬಿಗ್ ಬಾಸ್ ಮನೆಯಲ್ಲೇ ಮದುವೆ ಆಗುವುದಾಗಿಯೂ ತಿಳಿಸಿದ್ದರು. ಆದರೆ, ಕೇವಲ ರಾಖಿಗೆ ಮಾತ್ರ ಮನೆಯ ಪ್ರವೇಶಕ್ಕೆ ಅವಕಾಶ ಸಿಕ್ಕಿತ್ತು. ತಾಯಿಯ ಅನಾರೋಗ್ಯದ ಕಾರಣದಿಂದಾಗಿ ಅವರು ಅರ್ಧಕ್ಕೆ ಬಿಗ್ ಬಾಸ್ ಮನೆಯಿಂದ ವಾಪಸ್ಸಾದರು.

ತನಗೆ ಬಿಗ್ ಬಾಸ್ ಮನೆಗೆ ಹೋಗುವುದಕ್ಕೆ ಅವಕಾಶ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ರಾಖಿಯಿಂದ ಆದಿಲ್ ದೂರವಾದ ಎನ್ನುವ ಮಾತು ಆಪ್ತರಿಂದ ತಿಳಿದು ಬಂದಿದೆ. ಆದರೆ, ರಾಖಿ ಸಾವಂತ್ ಹೇಳುವುದೇ ಬೇರೆ. ಆದಿಲ್ ಮೇಲೆ ಹಲವು ಗುರುತರ ಆರೋಪಗಳನ್ನು ಮಾಡಿದ್ದಾರೆ. ಅಸಹಜ ಲೈಂಗಿಕ ಕ್ರಿಯೆಯಿಂದ ಹಿಡಿದು ವರದಕ್ಷಿಣೆ ಕಿರುಕುಳದ ಆರೋಪವನ್ನೂ ಪತಿ ಆದಿಲ್ ಮೇಲೆ ಹೊರಸಿದ್ದಾರೆ. ಅವೆಲ್ಲವೂ ಗುರುತರ ಆರೋಪಗಳಾದ ಕಾರಣದಿಂದಾಗಿ ಕೋರ್ಟ್ ಆದಿಲ್ ಗೆ 14 ದಿನಗಳ ನ್ಯಾಯಾಂಗ ಬಂಧನ ಆದೇಶ ಹೊರಡಿಸಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029686 0 0 0
<![CDATA[ರಿಯಾಯ್ತಿ ದಂಡ ವಸೂಲಿಗಿಂದು ಕೊನೆ ದಿನ- ಬೆಂಗ್ಳೂರಲ್ಲಿ ನಕಲಿ ನಂಬರ್ ಜಾಲ ಬೆಳಕಿಗೆ]]> https://publictv.in/last-day-for-concessional-fine-collection-fake-number-plates-in-bengaluru/ Sat, 11 Feb 2023 03:10:59 +0000 https://publictv.in/?p=1029691 ಬೆಂಗಳೂರು: ರಿಯಾಯ್ತಿ ದರದಲ್ಲಿ ದಂಡ ವಸೂಲಿಗೆ ಮುಂದಾಗಿರೋ ಸಂಚಾರಿ ಪೊಲೀಸ್ ಇಲಾಖೆ (Traffic Police) ಗೆ ಮತ್ತೊಂದು ತಲೆನೋವು ಶುರುವಾಗಿದೆ. ದಂಡ (Traffic Fine) ವಸೂಲಿ ವೇಳೆ ಈ ವಿಚಾರ ತಿಳಿದು ಪೊಲೀಸರೇ ಶಾಕ್ ಆಗಿದ್ದಾರೆ.

ಹೌದು. ಬೆಂಗಳೂರು ಸಂಚಾರಿ ಪೊಲೀಸರು ರಿಯಾಯ್ತಿ ದರದಲ್ಲಿ ವಾಹನಗಳ ದಂಡ ವಸೂಲಿ ಮಾಡುತ್ತಿದ್ದಾರೆ. ಕಳೆದ ಒಂದು ವಾರದಿಂದ ಪ್ರತಿದಿನ ಕೋಟಿ ಕೋಟಿ ದಂಡ ಕೂಡ ಕಟ್ಟಿ ವಾಹನಗಳ ಮೇಲಿನ ಕೇಸ್ ಗಳನ್ನು ಕ್ಲಿಯರ್ ಮಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ ದಂಡದ ಸಮಯವನ್ನು ವಿಸ್ತರಿಸುವಂತೆ ಒತ್ತಾಯವೂ ಕೇಳಿ ಬರುತ್ತಿದೆ. ಈ ದಂಡ ಕಟ್ಟೋಕೆ ಬಂದ ವಾಹನ ಸಮಸ್ಯೆಗಳನ್ನು ಕೇಳಿ ಪೊಲೀಸರೇ ಫುಲ್ ಶಾಕ್ ಆಗಿದ್ದಾರೆ. ಇದನ್ನೂ ಓದಿ: ಸಂಚಾರಿ ಪೊಲೀಸರ ಖಜಾನೆಗೆ ಕೋಟಿ ಕೋಟಿ ದಂಡ – 6 ದಿನದಲ್ಲಿ 51 ಕೋಟಿ ವಸೂಲಿ

ನಕಲಿ ನಂಬರ್ ಪ್ಲೇಟ್‍ಗಳನ್ನು ಬಳಸಿಕೊಂಡು ನಿಯಮ ಉಲ್ಲಂಘನೆ ಮಾಡಿರುವ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಎಷ್ಟೋ ಜನರು, ತಮ್ಮ ವಾಹನಗಳನ್ನು ಬಳಸದೇ ಇರೋ ದಿನಗಳಲ್ಲೂ, ಫೈನ್ ಬಿದ್ದಿವೆ. ತಮ್ಮದಲ್ಲದ ಏರಿಯಾಗಳಲ್ಲೂ ಅದೇ ಗಾಡಿಯ ನಂಬರ್ ಪ್ಲೇಟ್ ಇರುವ ವಾಹನಗಳು ನಿಯಮ ಉಲ್ಲಂಘನೆ ಮಾಡಿ ಕೇಸ್ ಬಿದ್ದಿವೆ. ವಾಹನಗಳ ದಂಡ ಕಟ್ಟೋಕೆ ಬಂದ ಜನರಿಗೆ ಈ ಫೇಕ್ ನಂಬರ್ ಪ್ಲೇಟ್ ಬಳಸಿರೋದು ನೋಡಿ ಶಾಕ್ ಆಗಿದ್ದಾರೆ.

ಕಳೆದ ಒಂದು ವಾರದಲ್ಲಿ ಬರೋಬ್ಬರಿ ಐದು ಸಾವಿರಕ್ಕೂ ಹೆಚ್ಚು ನಕಲಿ ನಂಬರ್ ಪ್ಲೇಟ್‍ಗಳ ಕೇಸ್‍ಗಳು ಪತ್ತೆಯಾಗಿವೆ. ಕೆಲವರು ಒಂದು ಸಂಖ್ಯೆಯನ್ನು ಚೇಂಜ್ ಮಾಡಿ ವಾಹನಗಳನ್ನು ಬಳಸ್ತಿದ್ದಾರೆ. ಇನ್ನೂ ಕೆಲವರು ಸಂಪೂರ್ಣ ನಂಬರನ್ನೇ ಚೇಂಜ್ ಮಾಡಿ ಬಳಸುತ್ತಿದ್ದಾರೆ. ಹಾಗಾಗಿ ಇಂಥವರನ್ನು ಪತ್ತೆ ಮಾಡಲೇಬೇಕಾದ ಪರಿಸ್ಥಿತಿಗೆ ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ. ನಕಲಿ ನಂಬರ್ ಪ್ಲೇಟ್ (Fake Number Plate) ಗಳನ್ನು ಬಳಸುವ ವಾಹನ ಸವಾರರ ಪತ್ತೆ ಮಾಡೋಕೆ ವಿವಿಧ ತಂಡವಾಗಿ ಕೆಲಸ ಮಾಡೋಕೆ ಪೊಲೀಸರು ನಿರ್ಧಾರ ಮಾಡಿದ್ದಾರೆ.

ನಕಲಿ ನಂಬರ್ ಪ್ಲೇಟ್‍ಗಳ ವಾಹನ ಸವಾರರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲು ಸಿದ್ಧತೆ ಕೂಡ ನಡೆಸಲಾಗಿದೆ. ಸದ್ಯ ಫೈನ್ ಅಮೌಂಟ್ ಸಮಯ ವಿಸ್ತರಣೆ ಮತ್ತಷ್ಟು ದಿನ ಅವಕಾಶ ನೀಡುವಂತೆ ಮನವಿ ಮಾಡಲಾಗಿದೆ. ಇಂದು ಈ ಬಗ್ಗೆ ಅಧಿಕೃತ ಅದೇಶ ಬರುವ ನಿರೀಕ್ಷೆ ಇದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029691 0 0 0
<![CDATA[ಗುಂಡಿಕ್ಕಿ ಬಿಜೆಪಿ ಉಪಾಧ್ಯಕ್ಷನ ಕೊಲೆ- ನಕ್ಸಲರ ಕೈವಾಡ ಶಂಕೆ]]> https://publictv.in/bjp-leader-shot-dead-by-2-bike-borne-assailants-in-chhattisgarh/ Sat, 11 Feb 2023 03:51:08 +0000 https://publictv.in/?p=1029701 ರಾಯ್ಪುರ: ಬಿಜೆಪಿ (BJP) ಜಿಲ್ಲಾ ಉಪಾಧ್ಯಕ್ಷನನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಛತ್ತೀಸ್‍ಗಢ (Chhattisgarh) ದಲ್ಲಿ ನಡೆದಿದೆ.

ಈ ಘಟನೆ ನಾರಾಯಣ್‍ಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಮೃತನನ್ನು ಸಾಹು ಎಂದು ಗುರುತಿಸಲಾಗಿದೆ. ಕೊಲೆ ಕೃತ್ಯದ ಹಿಂದೆ ನಕ್ಸಲ (Naxal) ರ ಕೈವಾಡವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಸಾಹು ಅವರು ಛೋಟೆಡೊಂಗರ್ ಗ್ರಾಮದಲ್ಲಿರುವ ತಮ್ಮ ಮನೆಯಲ್ಲಿದ್ದರು. ರಾತ್ರಿ 8 ಗಂಟೆ ಸುಮಾರಿಗೆ ಇಬ್ಬರು ಆಗಂತುಕರು ಏಕಾಏಕಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೆ ಕುಟುಂಬದವರ ಎದುರೇ ಸಾಹು ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಸಾಹು ಅವರನ್ನು ಕೂಡಲೇ ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಹತ್ಯೆ ಮಾಡಲು ಬಂದವನೇ ಭೀಕರವಾಗಿ ಕೊಲೆಯಾದ

ಈ ಸಂಬಂಧ ಅಲ್ಲಿನ ಪೊಲೀಸರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಕೃತ್ಯದ ಹಿಂದೆ ನಕ್ಸಲರ ಕೈವಾಡವಿರುವುದು ಮೇಲ್ನೋಟಕ್ಕೆ ತಿಳಿದುಬರುತ್ತಿದೆ. ಎಲ್ಲಾ ಆಯಾಮಗಳಲ್ಲಿ ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಅವರು ವಿವರಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029701 0 0 0
<![CDATA[ಕತ್ತಲಲ್ಲಿ ಸ್ಮಾರ್ಟ್ ಫೋನ್ ಬಳಸಿ ದೃಷ್ಟಿ ಕಳೆದುಕೊಂಡ ಮಹಿಳೆ]]> https://publictv.in/doctor-says-woman-lost-vision-due-to-smartphone-use-hyderabad/ Sat, 11 Feb 2023 03:47:54 +0000 https://publictv.in/?p=1029702 ಹೈದರಾಬಾದ್: ಅತಿಯಾದ ಸ್ಮಾರ್ಟ್ ಫೋನ್ (Smartphone) ಬಳಕೆಯಿಂದ ಮಹಿಳೆಯೊಬ್ಬಳು ಕಣ್ಣು ಕಳೆದುಕೊಂಡಿದ್ದ ಘಟನೆ ಹೈದರಾಬಾದ್‍ನಲ್ಲಿ (Hyderabad) ನಡೆದಿದೆ.

30 ವರ್ಷದ ಮಂಜು ಒಂದೂವರೆ ವರ್ಷಗಳಿಂದ ದೃಷ್ಟಿ ದೋಷದ ಲಕ್ಷಣಗಳನ್ನು ಹೊಂದಿದ್ದರು. ಮಂಜು ಕತ್ತಲೆಯಲ್ಲಿ ತನ್ನ ಸ್ಮಾರ್ಟ್‍ಫೋನ್ ಅನ್ನು ಅತಿಯಾಗಿ ಬಳಸುತ್ತಿದ್ದಳು. ಇದರಿಂದಾಗಿ ಆಕೆ ದೃಷ್ಟಿ ಕಳೆದುಕೊಂಡಿದ್ದಳು.

ತನ್ನ ಮಗುವನ್ನು ನೋಡಿಕೊಳ್ಳುವ ಸಲುವಾಗಿ ಆಕೆ ಬ್ಯೂಟಿಷಿಯನ್ ಕೆಲಸವನ್ನು ತೊರೆದಿದ್ದಾಳೆ. ನಂತರ ತನ್ನ ಮೊಬೈಲ್‍ನಲ್ಲೇ ಗಂಟೆಗಟ್ಟಲೆ ಕಳೆಯಲು ಪ್ರಾರಂಭಿಸಿದಳು. ಅದಾದ ಬಳಿಕ ಆಕೆಗೆ ಈ ರೋಗಲಕ್ಷಣಗಳು ಪ್ರಾರಂಭವಾದವು.

ಅದಾದ ಬಳಿಕ ಆಕೆ ವೈದ್ಯರನ್ನು ಸಂಪರ್ಕಿಸಿದಳು. ಅ ಸಂದರ್ಭದಲ್ಲಿ ಆ ವೈದ್ಯರು (Doctor) ಯಾವುದೇ ಮಾತ್ರೆಯನ್ನು ನೀಡಿಲ್ಲ. ಜೊತೆಗೆ ಚಿಕಿತ್ಸೆಯನ್ನು ನೀಡಲಿಲ್ಲ. ಬದಲಾಗಿ ಮೊಬೈಲ್ ಬಳಕೆ ಕಡಿಮೆ ಮಾಡಲು ತಿಳಿಸಿದರು. ಇದಾದ ಬಳಿಕ ಆಕೆ ಸಂಪೂರ್ಣವಾಗಿ ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿದ್ದರಿಂದ ಒಂದೂವರೆ ವರ್ಷದ ಬಳಿಕ ಆಕೆಯ ಕಣ್ಣು ಸಹಜ ಸ್ಥಿತಿಗೆ ಮರಳಿತು. ಇದನ್ನೂ ಓದಿ: ರಿಯಾಯ್ತಿ ದಂಡ ವಸೂಲಿಗಿಂದು ಕೊನೆ ದಿನ- ಬೆಂಗ್ಳೂರಲ್ಲಿ ನಕಲಿ ನಂಬರ್ ಜಾಲ ಬೆಳಕಿಗೆ

ಅತಿಯಾದ ಸ್ಮಾರ್ಟ್‍ಫೋನ್ ಬಳಕೆಯಿಂದ ಕೆಲವರು ದೃಷ್ಟಿದೋಷದ ಸಮಸ್ಯೆಗೆ ಒಳಗಾಗುತ್ತಾರೆ. ಇದನ್ನು ಸ್ಮಾರ್ಟ್‍ಫೋನ್ ಮಿಷನ್ ಸಿಂಡ್ರೋಮ್ ಎಂದು ಕರೆಯಲಾಗುತ್ತದೆ. ಅದರಲ್ಲೂ ರಾತ್ರಿ ಹೊತ್ತು ಲೈಟ್ ಆಫ್ ಮಾಡಿಕೊಂಡು ಸ್ಮಾರ್ಟ್‍ಫೊನ್ ನೋಡುವುದರಿಂದ ಈ ರೋಗ ಹೆಚ್ಚಾಗಿ ಬರುತ್ತದೆ. ಈ ಬಗ್ಗೆ ಹೈದರಾಬಾದ್ ಮೂಲದ ಡಾ. ಸುಧೀರ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಹತ್ಯೆ ಮಾಡಲು ಬಂದವನೇ ಭೀಕರವಾಗಿ ಕೊಲೆಯಾದ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029702 0 0 0
<![CDATA[ಬೆಂಗಳೂರಿನಲ್ಲಿ ಶಂಕಿತ ಉಗ್ರ ಟೆಕ್ಕಿಯ ಬಂಧನ]]> https://publictv.in/suspected-terrorist-software-engineer-arrested-in-bengaluru/ Sat, 11 Feb 2023 04:07:03 +0000 https://publictv.in/?p=1029710 ಬೆಂಗಳೂರು: ಶಂಕಿತ ಉಗ್ರನನ್ನು ಐಎಸ್‍ಡಿ ಅಧಿಕಾರಿಗಳು ಬಂಧಿಸಿದ ಘಟನೆ ಬೆಂಗಳೂರಿನ (Bengaluru) ಧಣೀಸಂದ್ರದಲ್ಲಿ ನಡೆದಿದೆ.

ಸಾಫ್ಟ್‌ವೇರ್ ಎಂಜಿನಿಯರ್ ಆರೀಫ್ ಬಂಧಿತ ವ್ಯಕ್ತಿ. ಶಂಕಿತ ಉಗ್ರ ಆರೀಫ್‍ನನ್ನು ಧಣೀಸಂದ್ರದಲ್ಲಿ ಐಎಸ್‍ಡಿ ಹಾಗೂ ಎನ್‍ಐಎ ಅಧಿಕಾರಿಗಳು ಇಂದು (ಶನಿವಾರ) ಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದಾರೆ ಬಂಧಿಸಿದ್ದಾರೆ. ಐಎಸ್‍ಡಿ ಅಧಿಕಾರಿಗಳು ಆರೀಫ್‌ನನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ರಿಯಾಯ್ತಿ ದಂಡ ವಸೂಲಿಗಿಂದು ಕೊನೆ ದಿನ- ಬೆಂಗ್ಳೂರಲ್ಲಿ ನಕಲಿ ನಂಬರ್ ಜಾಲ ಬೆಳಕಿಗೆ

ಬೆಂಗಳೂರಿನ ಶಂಕಿತ ಉಗ್ರ ಆರೀಫ್ ಐಸಿಸ್ ಸಂಪರ್ಕ ಹೊಂದಿರುವ ಬಗ್ಗೆ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಧಣಿಸಂದ್ರದ ಮಂಜುನಾಥ್ ನಗರದಲ್ಲಿ ಆರೀಫ್‌ನನ್ನು ಬಂಧಿಸಲಾಗಿದ್ದು, ಆತನ ಮನೆಯನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಗುಂಡಿಕ್ಕಿ ಬಿಜೆಪಿ ಜಿಲ್ಲಾಧ್ಯಕ್ಷನ ಕೊಲೆ- ನಕ್ಸಲರ ಕೈವಾಡ ಶಂಕೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029710 0 0 0
<![CDATA[ಪೊಲೀಸರ ವಿರುದ್ಧ ಭುಗಿಲೆದ್ದ ಕನ್ನಡಿಗರ ಆಕ್ರೋಶ]]> https://publictv.in/the-police-laid-rowdy-sheets-on-the-two-kannadigas-in-belagavi/ Sat, 11 Feb 2023 04:35:18 +0000 https://publictv.in/?p=1029715 ಬೆಳಗಾವಿ: ಕಳೆದ ವರ್ಷದ ಎಂಇಎಸ್ (MES) ಮುಖಂಡ ದೀಪಕ್ ದಳವಿ ಮುಖಕ್ಕೆ ಕಪ್ಪು ಮಸಿ ಬಳಿದ ಇಬ್ಬರು ಕನ್ನಡಪರ ಹೋರಾಟಗಾರರ ಮೇಲೆ ನಗರ ಪೊಲೀಸರು ರೌಡಿಶೀಟ್ ಓಪನ್ ಮಾಡಿದ್ದು, ಚುನಾವಣೆ ಹೊಸ್ತಿಲಲ್ಲಿ ರಾಜ್ಯಸರ್ಕಾರದ ಹಾಗೂ ಬೆಳಗಾವಿ (Belagavi) ಪೊಲೀಸರ (Police) ನಡೆಗೆ ಕನ್ನಡಿಗರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಕನ್ನಡಪರ ಹೋರಾಟಗಾರರಾದ ಸಂಪತ್‌ ಕುಮಾರ್ ದೇಸಾಯಿ ಹಾಗೂ ಅನಿಲ್ ದಡ್ಡಿಮನಿ ವಿರುದ್ಧ ರೌಡಿಶೀಟ್ ಓಪನ್ ಮಾಡಲಾಗಿದೆ. ಕಳೆದ 2021ರ ಡಿಸೆಂಬರ್‌ನಲ್ಲಿ ಬೆಳಗಾವಿ ಅಧಿವೇಶನಕ್ಕೆ ಪ್ರತಿಯಾಗಿ ಎಂಇಎಸ್ ಆಯೋಜಿಸಿದ್ದ ಮಹಾಮೇಳಾವ್‌ಗೆ ನುಗ್ಗಿ ಎಂಇಎಸ್ ಮುಖಂಡ ದೀಪಕ್ ದಳವಿಯ ಮೇಲೆ ಈ ಇಬ್ಬರು ಕನ್ನಡಿಗ ಯುವಕರು ಮಸಿ ಬಳಿದಿದ್ದರು‌. ಇದಲ್ಲದೇ ಪೀರಣವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಹೋರಾಟದಲ್ಲೂ ಮುಂಚೂಣಿಯಲ್ಲಿದ್ದರು.

ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಮಸಿ ಬಳಿದಾದ ನಂತರ ಜೈಲು ಸೇರಿ ಬಿಡುಗಡೆಯಾಗಿದ್ದರು. ಇದೀಗ ದೀಪಕ್ ದಳವಿ ಮುಖಕ್ಕೆ ಮಸಿ ಬಳಿದಿದ್ದಕ್ಕೆ ಆ ಇಬ್ಬರು ಯುವಕರ ವಿರುದ್ಧ ರೌಡಿಶೀಟ್ ಓಪನ್ ಮಾಡಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಾರಿ ಮಾಡಿರುವ ನೋಟಿಸ್ ನೋಡಿ ಕನ್ನಡಪರ ಹೋರಾಟಗಾರರಿಗೆ ಶಾಕ್ ಆಗಿದ್ದು, ನಗರದ ಟಿಳಕವಾಡಿ ಪೊಲೀಸ್ ಠಾಣೆಯಿಂದ ಅನಿಲ್ ದಡ್ಡಿಮನಿಗೆ ಕಾರಣ ಕೇಳಿ ನೋಟಿಸ್ ನೀಡಿದರೇ, ಎಪಿಎಂಸಿ ಠಾಣೆಯಿಂದ ಸಂಪತ್‌ಕುಮಾರ್ ದೇಸಾಯಿಗೆ ಕಾರಣ ಕೇಳಿ ಎಂದು ನೋಟಿಸ್ ನೀಡಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಶಂಕಿತ ಉಗ್ರ ಟೆಕ್ಕಿಯ ಬಂಧನ

ಚುನಾವಣೆ ವೇಳೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆ ಭಂಗ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಮುಚ್ಚಳಿಕೆ ನೀಡುವಂತೆ ನೋಟಿಸ್ ಕೊಡಲಾಗಿದೆ. 50 ಸಾವಿರ ರೂ. ಮೊತ್ತದ ಸ್ವಯಂ ಮುಚ್ಚಳಿಕೆ ಹಾಗೂ ಇಷ್ಟೇ ಮೊತ್ತದ ಇಬ್ಬರು ಜಾಮೀನುದಾರರಿಂದ ಮುಚ್ಚಳಿಕೆ ಪಡೆಯುವಂತೆ ನೋಟಿಸ್ ನೀಡಲಾಗಿದೆ. ಇದು ಕನ್ನಡಪರ ಹೋರಾಟಗಾರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಗುಂಡಿಕ್ಕಿ ಬಿಜೆಪಿ ಜಿಲ್ಲಾಧ್ಯಕ್ಷನ ಕೊಲೆ- ನಕ್ಸಲರ ಕೈವಾಡ ಶಂಕೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029715 0 0 0
<![CDATA[ಟ್ರಾಫಿಕ್‌ ಫೈನ್ ಕಟ್ಟುವಾಗ ನಕಲಿ ನಂಬರ್ ಜಾಲ ಪತ್ತೆ]]> https://publictv.in/fake-number-plates/ Sat, 11 Feb 2023 05:11:24 +0000 https://publictv.in/?p=1029721

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029721 0 0 0
<![CDATA[ಕನ್ಯಾಕುಮಾರಿಯಲ್ಲಿ ಮಂಗಳೂರಿನ ಮೀನುಗಾರರ ಮೇಲೆ ಹಲ್ಲೆ]]> https://publictv.in/mangaluru-fishermen-attacked-in-kanyakumari/ Sat, 11 Feb 2023 05:18:59 +0000 https://publictv.in/?p=1029724 ಮಂಗಳೂರು: ಕನ್ಯಾಕುಮಾರಿ (Kanyakumari) ಸಮುದ್ರದಲ್ಲಿ (Sea) ಮಂಗಳೂರಿನ (Mangaluru) ಮೀನುಗಾರರ ಮೇಲೆ ಕಲ್ಲೆಸೆದು ಹಲ್ಲೆ ನಡೆಸಿದ ಘಟನೆ ನಡೆದಿದೆ.

ಆಳ ಸಮುದ್ರದ ಮೀನುಗಾರಿಕೆಗೆ ಮಂಗಳೂರಿನಿಂದ ಸುಮಾರು ಏಳೆಂಟು ಬೋಟ್‍ಗಳು (Boat) ಕನ್ಯಾಕುಮಾರಿ ಬಳಿ ತೆರಳಿದ್ದರು. ಈ ವೇಳೆ ತಮಿಳುನಾಡಿನ ಕನ್ಯಾಕುಮಾರಿ ಬಳಿ ಮಂಗಳೂರು ಮೀನುಗಾರರು (Fishermen) ಮೀನುಗಾರಿಕೆ ನಡೆಸುತ್ತಿದ್ದಾಗ ತಮಿಳು ಮೀನುಗಾರರು ಅವರನ್ನು ತಡೆದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಶಂಕಿತ ಉಗ್ರ ಟೆಕ್ಕಿಯ ಬಂಧನ

ಅದಾದ ಬಳಿಕ ಸಮುದ್ರದ ಮಧ್ಯೆಯೇ ಹತ್ತಾರು ಬೋಟ್‍ಗಳಿಂದ ಸುತ್ತುವರಿದು ಮಂಗಳೂರಿನ ಮೀನುಗಾರರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲುಗಳನ್ನು ಎಸೆಯುತ್ತಿರುವ ವೀಡಿಯೋ ಮೀನುಗಾರರಿಂದ ಲಭ್ಯವಾಗಿದೆ. ಘಟನೆ ವೇಳೆ ಮಂಗಳೂರಿನ ಏಳೆಂಟು ಮೀನುಗಾರರಿಗೆ ಕಲ್ಲೇಟಿನಿಂದಾಗಿ ಗಾಯಗಳಾಗಿದೆ. ಇದನ್ನೂ ಓದಿ: ಗುಂಡಿಕ್ಕಿ ಬಿಜೆಪಿ ಜಿಲ್ಲಾಧ್ಯಕ್ಷನ ಕೊಲೆ- ನಕ್ಸಲರ ಕೈವಾಡ ಶಂಕೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029724 0 0 0
<![CDATA[ಕರಾವಳಿ ಜಿಲ್ಲೆಗಳ ಮೇಲೆ ಚುನಾವಣಾ ಚಾಣಕ್ಯನ ಕಣ್ಣು]]> https://publictv.in/amitshah-visits-mangaluru-today/ Sat, 11 Feb 2023 05:41:47 +0000 https://publictv.in/?p=1029732

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029732 0 0 0
<![CDATA[ಅಂಗನವಾಡಿಯಲ್ಲಿ ಬಿಸಿ ಸಾಂಬಾರ್ ಬಿದ್ದು 6 ವರ್ಷದ ಬಾಲಕಿ ಗಂಭೀರ]]> https://publictv.in/6-year-old-girl-seriously-injured-after-hot-sambar-falls-in-anganwadi-mandya/ Sat, 11 Feb 2023 05:44:40 +0000 https://publictv.in/?p=1029733 ಮಂಡ್ಯ: ಅಂಗನವಾಡಿಯಲ್ಲಿ (Anganwadi) ಆರು ವರ್ಷದ ಬಾಲಕಿಯ (Girl) ಮುಖ ಹಾಗೂ ಬೆನ್ನಿನ ಭಾಗಕ್ಕೆ ಬಿಸಿ ಸಾಂಬಾರ್ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ಮಾತನಾಡಲು ಹಾಗೂ ಊಟ ಮಾಡಲು ಆಗದ ಸ್ಥಿತಿಯಲ್ಲಿ ಬಾಲಕಿ ಇರುವ ಮನಕಲಕುವ ಘಟನೆ ಮಂಡ್ಯ (Mandya) ಜಿಲ್ಲೆಯ ಮದ್ದೂರು ತಾಲೂಕಿನ ಹೆಮ್ಮನಹಳ್ಳಿ ಗ್ರಾಮದಲ್ಲಿ ಜರುಗಿದೆ.

ಕಳೆದ ಸೋಮವಾರ ಹೆಮ್ಮನಹಳ್ಳಿ ಅಂಗನವಾಡಿಯಲ್ಲಿ ನಿಹಾರಿಕಾ ಎಂಬ ಬಾಲಕಿಗೆ ಬಿಸಿ ಸಾಂಬಾರ್ ಇದ್ದ ಪರಿಣಾಮ ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಅಂದು ಊಟದ ಸಮಯದಲ್ಲಿ ನಿಹಾರಿಕಾ ವಾಟರ್ ಬಾಟಲ್ ತರಲು ಓಡಿ ಹೋಗಿದ್ದಾಳೆ. ಆ ಕಡೆಯಿಂದ ಅಂಗನವಾಡಿಯ ಆಯಾ ಲಕ್ಷ್ಮಿ ಮಕ್ಕಳಿಗೆ ಊಟ ಬಡಿಸಲು ಬಿಸಿ ಸಾಂಬಾರ್‌ನ್ನು ತರುತ್ತಿದ್ದ ವೇಳೆ ಇಬ್ಬರ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಆಯಾ ಕೈಯಲ್ಲಿ ಇದ್ದ ಬಿಸಿ ಸಾಂಬಾರ್ ನಿಹಾರಿಕಾಳ ಮುಖ ಹಾಗೂ ಬೆನ್ನಿನ ಭಾಗಕ್ಕೆ ಬಿದ್ದ ಪರಿಣಾಮ ಗಂಭೀರವಾಗಿ ಸುಟ್ಟ ಗಾಯಗಳು ಆಗಿವೆ.

ದಾವಣಗೆರೆ (Davanagere) ಮೂಲದ ಮಂಜುನಾಥ್ ಮತ್ತು ಪೂಜಾ ಎಂಬ ದಂಪತಿ ತಮ್ಮ 6 ವರ್ಷದ ಮಗಳು‌ ನಿಹಾರಿಕಾಳೊಂದಿಗೆ ಮಸಾಲೆ ಪದಾರ್ಥಗಳನ್ನು ಮಾರಾಟ ಮಾಡಲು ಮದ್ದೂರಿಗೆ ಬಂದಿದ್ದರು. ಹೆಮ್ಮನಹಳ್ಳಿಯಲ್ಲಿ ಕಳೆದ 5 ತಿಂಗಳಿನಿಂದ ಮನೆ ಮಾಡಿಕೊಂಡು ಊರೂರಿಗೆ ತೆರಳಿ ಮಸಾಲೆ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದರು. ಮಗಳು ನಿಹಾರಿಕಾ ನಮ್ಮ ಜೊತೆ ಬರೋದು ಬೇಡಾ ಎಂದು ಅಂಗನವಾಡಿಗೆ ಪೋಷಕರು ಬಿಟ್ಟು ಹೋಗುತ್ತಾ ಇದ್ದರು. ಅದೇ ರೀತಿ ಸೋಮವಾರ ನಿಹಾರಿಕಾಳನ್ನು ಅಂಗನವಾಡಿಗೆ ಬಿಟ್ಟ ವೇಳೆ ಈ ಘಟನೆ ಜರುಗಿದೆ. ಇದನ್ನೂ ಓದಿ: ಟ್ರಾಫಿಕ್‌ ಫೈನ್ ಕಟ್ಟುವಾಗ ನಕಲಿ ನಂಬರ್ ಜಾಲ ಪತ್ತೆ

ಸದ್ಯ ನಿಹಾರಿಕಾಗೆ ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು, ಆಕೆಯ ಮುಖದ ಭಾಗಕ್ಕೆ ಸಾಂಬಾರ್ ಬಿದ್ದಿರುವ ಕಾರಣ ತೀವ್ರ ಗಾಯಗಳಾಗಿ ಮಾತನಾಡಲು ಹಾಗೂ ಊಟ ಮಾಡಲು ಸಾಧ್ಯವಾಗದ ಸ್ಥಿತಿಯಲ್ಲಿ ಬಾಲಕಿ ಇದ್ದಾಳೆ. ಇನ್ನೂ ಅಧಿಕಾರಿಗಳು ಒಮ್ಮೆ ಮಾತ್ರ ಆಸ್ಪತ್ರೆಗೆ ಭೇಟಿ ನೀಡಿದ್ದು ಬಿಟ್ಟರೆ, ನಿಹಾರಿಕಾಗೆ ಹೆಚ್ಚಿನ ಚಿಕಿತ್ಸೆ ಕೊಡಿಸುವಲ್ಲಿ ಕೆಲಸ ಮಾಡಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. ಇದನ್ನೂ ಓದಿ: ಕನ್ಯಾಕುಮಾರಿಯಲ್ಲಿ ಮಂಗಳೂರಿನ ಮೀನುಗಾರರ ಮೇಲೆ ಹಲ್ಲೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029733 0 0 0
<![CDATA[ಬೆಸ್ಟ್ ಫ್ರೆಂಡ್ ಪತಿಯನ್ನೇ ಪಟಾಯಿಸಿದಳು ಎಂದವರಿಗೆ ನಟಿ ಹನ್ಸಿಕಾ ಸ್ಪಷ್ಟನೆ]]> https://publictv.in/actress-hansika-motwani-gives-clarification-about-husband-sohael-khaturiyas-first-marriage-breakup/ Sat, 11 Feb 2023 06:16:11 +0000 https://publictv.in/?p=1029741 ನ್ನಡದ `ಬಿಂದಾಸ್' (Bindas Film) ಸಿನಿಮಾಗೆ ಪುನೀತ್ ರಾಜ್‌ಕುಮಾರ್‌ಗೆ (Puneeth Rajkumar)  ನಾಯಕಿಯಾಗುವ ಮೂಲಕ ಪರಿಚಿತರಾದ ಹನ್ಸಿಕಾ ಮೋಟ್ವಾನಿ (Hansika Motwani) ಇತ್ತೀಚಿಗಷ್ಟೆ ಉದ್ಯಮಿ ಸೋಹೈಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದೀಗ ಸ್ನೇಹಿತೆಯ ಪತಿಯನ್ನೇ ಪಟಾಯಿಸಿ ಮದುವೆಯಾದಳು ಎಂಬ ನೆಟ್ಟಿಗರ ಮಾತಿಗೆ ಹನ್ಸಿಕಾ ಮೋಟ್ವಾನಿ ಸ್ಪಷ್ಟನೆ ನೀಡಿದ್ದಾರೆ. ಒಟಿಟಿಯಲ್ಲಿ ಪ್ರಸಾರವಾಗಿರುವ `ಲವ್ ಶಾದಿ ಡ್ರಾಮಾ'ದಲ್ಲಿ (Love Shadi Drama) ನಟಿ ಮನಬಿಚ್ಚಿ ಮಾತನಾಡಿದ್ದಾರೆ.

ದಕ್ಷಿಣ ಭಾರತದ ಪಗತಿಭಾನ್ವಿತ ನಟಿ ಹನ್ಸಿಕಾ ಮೋಟ್ವಾನಿ ಅವರು ಕಳೆದ ವರ್ಷದ ಅಂತ್ಯದಲ್ಲಿ ಡಿ.4ರಂದು ಸೋಹೈಲ್ (Sohael Katuriya) ಜೊತೆಗೆ ಹೊಸ ಬಾಳಿಗೆಬ ಕಾಲಿಟ್ಟರು. ಸಾಕಷ್ಟು ವರ್ಷಗಳ ಡೇಟಿಂಗ್ ನಂತರ ಮದುವೆಯೆಂಬ ಮುದ್ರೆ ಒತ್ತುವ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟರು. ಇನ್ನೂ ಸೆಲೆಬ್ರಿಟಿಗಳ ವೈಯಕ್ತಿಕ ವಿಚಾರಗಳನ್ನ ತಿಳಿದುಕೊಳ್ಳುವ ಕುತೂಹಲ ಅಭಿಮಾನಿಗಳಿಗೆ ಇರುತ್ತದೆ. ಹೀಗಿರುವಾಗ ತಮ್ಮ ಸಂಭ್ರಮವನ್ನ ಫ್ಯಾನ್ಸ್ ಮುಂಡಿಡಲು ನಟಿ ಭಿನ್ನ ಪ್ರಯತ್ನ ಮಾಡಿದ್ದಾರೆ.

ಒಟಿಟಿ ಮೂಲಕ ಹನ್ಸಿಕಾ-ಸೋಹೈಲ್ ಜೋಡಿಗಳ ಲವ್ ಲೈಫ್ ಬಗ್ಗೆ ಒಂದಷ್ಟು ರಹಸ್ಯಗಳನ್ನು ಜನರ ಮುಂದೆ ತೆರೆದಿಟ್ಟು, ಮದುವೆಯ ಝಲಕ್ ತೋರಿಸಲಾಗುತ್ತಿದೆ. ಈಗ ಖಾಸಗಿ ಒಟಿಟಿಯಲ್ಲಿ ಹನ್ಸಿಕಾ- ಸೋಹೈಲ್ ಮದುವೆ ವಿಡಿಯೋ ಪ್ರಸಾರ ಆಗುತ್ತಿದೆ. ಇದರ ಮೊದಲ ಎಪಿಸೋಡ್‌ನಲ್ಲಿ ಒಂದಷ್ಟು ವಿಚಾರಗಳನ್ನು ಹನ್ಸಿಕಾ ಹೇಳಿಕೊಂಡಿದ್ದಾರೆ. ಉದ್ಯಮಿ ಸೋಹೈಲ್ ಈ ಮೊದಲೇ ಒಂದು ಮದುವೆ ಆಗಿದ್ದರು. ಅವರ ಮಾಜಿ ಪತ್ನಿಯ ಹೆಸರು ರಿಂಕಿ. ರಿಂಕಿ ಮತ್ತು ಹನ್ಸಿಕಾ ಫ್ರೆಂಡ್ಸ್ ಆಗಿದ್ದರು. ಸೋಹೈಲ್ ಹಾಗೂ ರಿಂಕಿ ಮದುವೆಯಲ್ಲಿ ಹನ್ಸಿಕಾ ಕೂಡ ಭಾಗಿ ಆಗಿದ್ದರು. ಸೋಹೈಲ್ ಜತೆ ಹನ್ಸಿಕಾ ಮದುವೆ ಘೋಷಣೆ ಮಾಡಿಕೊಳ್ಳುತ್ತಿದ್ದಂತೆಯೇ ಒಂದಷ್ಟು ಮಂದಿ `ಆಪ್ತ ಸ್ನೇಹಿತೆಯ ಗಂಡನನ್ನೇ ಕದ್ದಳು' ಎಂದು ಹನ್ಸಿಕಾ ಅವರನ್ನು ಟೀಕೆ ಮಾಡಿದರು. ಲವ್ ಶಾದಿ ಡ್ರಾಮಾದಲ್ಲಿ ಹನ್ಸಿಕಾ ಈ ಬಗ್ಗೆ ಅಸಲಿ ಮಾತನ್ನ ಬಿಚ್ಚಿಟ್ಟಿದ್ದಾರೆ.

 
View this post on Instagram
 

A post shared by Hansika Motwani (@ihansika)

ಆ ಸಮಯದಲ್ಲಿ ಈ ವ್ಯಕ್ತಿಯ ಪರಿಚಯ ನನಗಿತ್ತು ಎಂದ ಮಾತ್ರಕ್ಕೆ ತಪ್ಪು ನನ್ನದೇ ಎಂದು ಹೇಳಲು ಸಾಧ್ಯವಿಲ್ಲ. ನನಗೂ ಇದಕ್ಕೂ ಸಂಬಂಧವಿಲ್ಲ. ನಾನು ಪಬ್ಲಿಕ್ ಫಿಗರ್ ಆಗಿರುವುದರಿಂದ ಜನರಿಗೆ ನನ್ನ ಕಡೆ ಬೆರಳು ಮಾಡಿ, ನನ್ನನ್ನು ವಿಲನ್ ಮಾಡೋದು ಸುಲಭ. ಸೆಲೆಬ್ರಿಟಿ ಆಗಿರುವುದರಿಂದ ನಾನು ತೆರುತ್ತಿರುವ ಬೆಲೆ ಇದು ಎಂದು ಹನ್ಸಿಕಾ ಹೇಳಿದ್ದಾರೆ. ಇದನ್ನೂ ಓದಿ: ಮಾಜಿ ಬಾಯ್‌ಫ್ರೆಂಡ್ ಜೊತೆ ಕಾಣಿಸಿಕೊಂಡ ಸಾರಾ; ವಿಶೇಷ ಬೇಡಿಕೆಯಿಟ್ಟ ಫ್ಯಾನ್ಸ್

ನಾನು ಈ ಮೊದಲು ಮದುವೆ ಆಗಿದ್ದೆ. ಅದು ಮುರಿದು ಬಿತ್ತು. ಈ ವಿಚಾರ ಪ್ರಪಂಚಕ್ಕೆ ಗೊತ್ತಾಯಿತು. ಆದರೆ, ತಪ್ಪಾದ ರೀತಿಯಲ್ಲಿ ಈ ಮಾಹಿತಿಯನ್ನು ಹೇಳಲಾಯಿತು. ಹನ್ಸಿಕಾ ಅವರಿಂದ ನನ್ನ ಹಾಗೂ ರಿಂಕಿ ಸಂಬಂಧ ಹಾಳಾಯಿತು ಎಂದು ಹೇಳಲಾಯಿತು. ಇದು ಸುಳ್ಳು ಹಾಗೂ ಆಧಾರ ರಹಿತವಾದುದ್ದು. ನಾವಿಬ್ಬರೂ ಸ್ನೇಹಿತರು. ಹನ್ಸಿಕಾ (Hansika Motwani) ನನ್ನ ಮದುವೆಗೆ ಹಾಜರಾದ ಫೋಟೋ ನೋಡಿದ್ದರಿಂದ ಈ ಊಹಾಪೋಹ ಪ್ರಾರಂಭವಾಯಿತು ಎಂದು ಸೋಹೈಲ್ ಸ್ಪಷ್ಟನೆ ನೀಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029741 0 0 0
<![CDATA[ನಿರಾಣಿ ಬೆಂಬಲಿಗರಿಂದ ಮುಂದುವರಿದ ಗಿಫ್ಟ್ ಪಾಲಿಟಿಕ್ಸ್- ಸಕ್ಕರೆ ತಿರಸ್ಕರಿಸಿದ ಮತ್ತೊಬ್ಬ ವ್ಯಕ್ತಿ!]]> https://publictv.in/gift-politics-continued-by-murugesh-nirani-followers/ Sat, 11 Feb 2023 06:19:56 +0000 https://publictv.in/?p=1029743 ಬಾಗಲಕೋಟೆ: ಸಚಿವ ಮುರಗೇಶ್ ನಿರಾಣಿ (Murugesh Nirani) ಬೆಂಬಲಿಗರಿಂದ ಗಿಫ್ಟ್ ಪಾಲಿಟಿಕ್ಸ್ ಮುಂದುವರಿದಿದೆ. ಮಹಿಳೆ ಸಕ್ಕರೆ ವಾಪಸ್ ಮಾಡಿದ ಸುದ್ದಿಯ ಬೆನ್ನಲ್ಲೇ ಇದೀಗ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ವೀಡಿಯೋ ವೈರಲ್ ಆಗಿದೆ.

ಹೌದು. ಬೀಳಗಿ ವಿಧಾನಾಸಭಾ ಕ್ಷೇತ್ರದ ಉದಗಟ್ಟಿ ಗ್ರಾಮದಲ್ಲಿ ರಾತ್ರಿ ಹೊತ್ತು ಸಕ್ಕರೆ ಪ್ಯಾಕೆಟ್ ಹಂಚುತ್ತಿರುವ ವೀಡಿಯೋ ವೈರಲ್ ಆಗಿದೆ. ಸಚಿವರ ಬೆಂಬಲಿಗರು ಮನೆಮನೆಗಳಿಗೆ ತೆರಳಿ ಸಕ್ಕರೆ ಪ್ಯಾಕೆಟ್ (Sugar Packet) ವಿತರಿಸುತ್ತಿರುವುದು ಬಯಲಾಗಿದೆ. ಸದ್ಯ ಗಿಫ್ಟ್ ಪಾಲಿಟಿಕ್ಸ್ ಗೆ ಸಾರ್ವಜನಿಕ ವಲಯದಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಸಚಿವ ಮುರುಗೇಶ್ ನಿರಾಣಿ ಬೆಂಬಲಿಗರು ಹಂಚಿದ ಸಕ್ಕರೆ ತಿರಸ್ಕರಿಸಿದ ಮಹಿಳೆಗೆ ಭಾರೀ ಬೆಂಬಲ

ಏನಿದು ಘಟನೆ..?: ಕೆಲ ದಿನಗಳ ಹಿಂದೆ ಗಲಗಲಿ ಗ್ರಾಮದಲ್ಲಿ ಸಕ್ಕರೆ ಪ್ಯಾಕೆಟ್ ಹಂಚಿಕೆ ವೇಳೆ ಮಹಿಳೆಯೊಬ್ಬರು ಸಕ್ಕರೆಯನ್ನ ತಿರಸ್ಕರಿಸಿದ್ದರು. ಈ ಘಟನೆ ಬೆನ್ನಲ್ಲೇ ಮತ್ತೆ ಸಕ್ಕರೆ ಹಂಚಿಕೆ ಮುಂದುವರಿದಿದೆ. ಬೀಳಗಿ ತಾಲೂಕಿನ ಬಾಡಗಂಡಿ ಗ್ರಾಮದಲ್ಲಿ ಮತ್ತೊಬ್ಬರು ಸಕ್ಕರೆ ಪ್ಯಾಕೆಟ್ ತಿರಸ್ಕರಿಸಿದ್ದಾರೆ. ಶುಕ್ರವಾರ ರಾತ್ರಿ ನಾರಾಯಣ ಉಪ್ಪಾರ ಮನೆ ಹೊರಗಡೆ ನಿರಾಣಿ ಬೆಂಬಲಿಗರು ಸಕ್ಕರೆ ಪ್ಯಾಕೆಟ್ ಇಟ್ಟು ಹೋಗಿದ್ದಾರೆ.

ಉಪ್ಪಾರ ಅವರು ತಡರಾತ್ರಿ ಎದ್ದು ಬಂದು ಹೊರಗಡೆ ನೋಡಿದಾಗ ಸಕ್ಕರೆ ಪ್ಯಾಕೆಟ್ ಇರುವುದು ಬೆಳಕಿಗೆ ಬಂದಿದೆ. ನಾವು ಮನೆಯಲ್ಲಿ ಇಲ್ಲದ ವೇಳೆ ಯಾರೋ ಬಂದು ಇಟ್ಟಿದ್ದಾರೆ ನಮಗೆ ಸಕ್ಕರೆ ಬೇಕಾಗಿಲ್ಲ. ಪ್ರತಿ ತಿಂಗಳು ಕೊಡಬೇಕಾಗಿತ್ತಲ್ಲ. ಈಗ ಬಂದ ಯಾಕೆ ಸಕ್ಕರೆ ಕೊಡುತ್ತಿದ್ದಾರೆ. ನಮಗೆ ನಿರಾಣಿಯವರ ಐದು ಕೆಜಿ ಸಕ್ಕರೆ ಬೇಕಾಗಿಲ್ಲ ಎಂದು ಕಿಡಿಕಾರಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029743 0 0 0
<![CDATA[ದೇವಿ ಜಾತ್ರೆಗೆ ಹೋಗಿ ವಾಪಸ್‌ ಬರುವಾಗ ಅಪರಿಚಿತ ವಾಹನ ಡಿಕ್ಕಿ - ಮೂವರು ಸ್ಥಳದಲ್ಲೇ ಸಾವು]]> https://publictv.in/unidentified-vehicle-collided-three-peole-died-in-davanagere/ Sat, 11 Feb 2023 06:28:55 +0000 https://publictv.in/?p=1029745 ದಾವಣಗೆರೆ: ದೇವಿ ಜಾತ್ರೆಗೆ ಹೋಗಿ ಊಟ ಮುಗಿಸಿಕೊಂಡು ಮೂವರು ಯುವಕರು ಬೈಕ್‌ನಲ್ಲಿ ರಾತ್ರಿ ಮರಳಿ ಮನೆಗೆ ಬರುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೂರು ಯುವಕರು (Youth) ಸಾವನ್ನಪ್ಪಿದ ಘಟನೆ ದಾವಣಗೆರೆಯ ಆನಗೋಡು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ದಾವಣಗೆರೆ (Davanagere) ನಗರದ ರಾಮನಗರ ನಿವಾಸಿಗಳಾದ ಪರಶುರಾಮ್ (24) ಸಂದೇಶ (23) ಶಿವು (26) ಮೃತ ದುರ್ದೈವಿಗಳು. ದಾವಣಗೆರೆ ತಾಲೂಕಿನ ಕಾಟಿಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ ದೇವಿ ಕಾರ್ಯ ಇದ್ದು, ಮಾಂಸದ ಊಟಕ್ಕೆ ಮೂರು ಯುವಕರು ಬೈಕ್ ಹೋಗಿದ್ದರು. ಊಟ ಮುಗಿಸಿಕೊಂಡು ತಡರಾತ್ರಿ ವಾಪಸ್ಸು ಮನೆಗೆ ಬರುವಾಗ ಹಿಂದೆಯಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೂರು ಯುವಕರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಕನ್ಯಾಕುಮಾರಿಯಲ್ಲಿ ಮಂಗಳೂರಿನ ಮೀನುಗಾರರ ಮೇಲೆ ಹಲ್ಲೆ

ಸಾವನ್ನಪ್ಪಿದ ಯುವಕರ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾದ್ದು, ಕುಟುಂಬಸ್ಥರ ಹಾಗೂ ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಂಗನವಾಡಿಯಲ್ಲಿ ಬಿಸಿ ಸಾಂಬಾರ್ ಬಿದ್ದು 6 ವರ್ಷದ ಬಾಲಕಿ ಗಂಭೀರ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029745 0 0 0
<![CDATA[ನದಿಗಳು ಆಯ್ತು, ಈಗ ಕೆರೆಗಳ ಸರದಿ- ಬೆಂಗಳೂರಿನಲ್ಲಿ 70ಕ್ಕೂ ಹೆಚ್ಚು ಕೆರೆಗಳು ಕಲುಷಿತ!]]> https://publictv.in/after-rivers-now-lakes-are-not-good-in-bengaluru/ Sat, 11 Feb 2023 07:03:52 +0000 https://publictv.in/?p=1029753 ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು (Bengaluru Lakes) ಕೆರೆಗಳ ನಾಡು ಅಂತಾನೇ ಫೇಮಸ್. ಸುಮಾರು 400ಕ್ಕೂ ಹೆಚ್ಚು ಕೆರೆಗಳಿವೆ. ಬೆಂಗಳೂರಿನ ಕೆರೆಗಳನ್ನ ಒತ್ತುವರಿ ಮಾಡಿ ಕಟ್ಟಡಗಳನ್ನ ಕಟ್ಟಿ ಕಾಂಕ್ರಿಟ್ ನಾಡಾಗಿ ಮಾಡಿದ್ದಾರೆ. ಕಾರ್ಖಾನೆ ಮತ್ತು ಫ್ಯಾಕ್ಟೆರಿಗಳಿಂದ ಮಾಲಿನ್ಯ ಆಗ್ತಾ ಇದೆ. ಆದರೆ ಈಗ ಇದೆ ಫ್ಯಾಕ್ಟರಿಗಳಿಂದ ಮಾಲಿನ್ಯ ಆಗುತ್ತಿದೆ ಅಂತಾ ಮಾಲಿನ್ಯ ನಿಯಂತ್ರಣ ಮಂಡಳಿ ಸಂಶೋಧನೆ ಮಾಡಿದೆ.

ಹೌದು. ಸುಮಾರು 70ಕ್ಕೂ ಹೆಚ್ಚು ಕೆರೆಗಳು ಮಾಲಿನ್ಯ ಆಗಿರೋದು ಬಯಲಾಗಿದೆ. ಜನ ನೇರವಾಗಿ ಕುಡಿಯಲು ಮತ್ತು ಸ್ನಾನ ಮಾಡಲು ಸಾಧ್ಯವಿಲ್ಲ ಅಂತಾ ಹೇಳ್ತಾ ಇದ್ದಾರೆ. ಕಳೆದ ಡಿಸೆಂಬರ್ ನಿಂದ ಜನವರಿವರೆಗೂ ನಡೆಸಿದ ಸಂಶೋಧನೆಯಲ್ಲಿ ಕಲುಷಿತ ಆಗಿದೆ ಅಂತಾ ವರದಿಯಾಗಿದೆ.

ಬಿಬಿಎಂಪಿ (BBMP) ವ್ಯಾಪ್ತಿಯ 8 ವಲಯಗಳಲ್ಲೂ ಕೆರೆಗಳು ಕಲುಷಿತ ಆಗಿದೆ ಅಂದರೆ ಆತಂಕ ಪಡುವಂತಹ ವಿಚಾರವಾಗಿದೆ. ಡಿ ಗ್ರೇಡ್‍ನಲ್ಲಿ ಇದ್ದಂತಹ ಕೆರೆಗಳು ಈ ಗ್ರೇಡ್‍ಗೆ ಕುಸಿದಿವೆ ಪ್ರತಿ ವರ್ಷಕ್ಕೆ ಈ ರೀತಿ ಮಾಲಿನ್ಯ ಆಗ್ತಾ ಇವೆ. ಮಾಲಿನ್ಯತೆಗೆ ಕಾರಣ ಆಗಿರೋ ಫ್ಯಾಕ್ಟರಿಗಳ ವಿರುದ್ಧ ಕ್ರಮ ಜರುಗಿಸಿದ್ದೇವೆ ಅಂತಾ ಇದ್ದಾರೆ. ಇದನ್ನೂ ಓದಿ: ಕಾವೇರಿ, ಕಬಿನಿ, ಕಾಳಿ ಸೇರಿ ರಾಜ್ಯದ 17 ನದಿಗಳ ನೀರು ನೇರವಾಗಿ ಕುಡಿಯೋಕೆ ಯೋಗ್ಯವಲ್ಲ- ವರದಿ ಸ್ಫೋಟ

84 ಕೆರೆಗಳ ಪೈಕಿ ಟಾಪ್ 15 ನಲ್ಲಿ ಕಲುಷಿತ ಆಗಿರೋ ಕೆರೆಗಳ ಪಟ್ಟಿ ಇಲ್ಲಿದೆ: ಬೆಳ್ಳಂದೂರು ಕೆರೆ, ಹುಳಿಮಾವು ಕೆರೆ, ಕೆಂಪಾಬುದಿ ಕೆರೆ, ಉತ್ತರಹಳ್ಳಿ ಕೆರೆ, ಹೊಸಕೆರೆ ಹಳ್ಳಿ ಕೆರೆ, ಪರಪ್ಪನ ಅಗ್ರಹಾರ ಕೆರೆ, ಕಸವನಹಳ್ಳಿ ಕೆರೆ, ವರ್ತೂರು ಕೆರೆ, ಕಾಳೇನ ಅಗ್ರಹಾರ ಕೆರೆ, ಸಾರಕ್ಕಿ ಕೆರೆ, ಹಲಸೂರು ಕೆರೆ, ಸ್ಯಾಂಕಿ ಕೆರೆ, ಪುಟ್ಟೇನಹಳ್ಳಿ ಕೆರೆ, ವೈಟ್ ಫೀಲ್ಡ್ ಕೆರೆ, ಲಾಲ್ ಬಾಗ್ ಟ್ಯಾಂಕ್.

ಒಟ್ಟಾರೆ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಶೋಧನೆಯಲ್ಲಿ ಕೆರೆಗಳು ಕಲುಷಿತ ಆಗಿರೋದು ಆತಂಕ ಪಡುವ ವಿಚಾರ. ಕಲುಷಿತ ನೀರು ಜನರ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು, ಮಾಲಿನ್ಯತೆ ತಡೆಗಟ್ಟಲು ಸರ್ಕಾರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಯಾವ ರೀತಿ ಕ್ರಮ ಜರುಗಿಸುತ್ತೋ ಕಾದು ನೋಡಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029753 0 0 0
<![CDATA[`ಕಾಂತಾರ' ಚಿತ್ರ ಪ್ಯಾನ್ ಇಂಡಿಯಾ ಸಿನಿಮಾವಾಗಿ ಗೆಲ್ಲಲು ಅಸಲಿ ಕಾರಣ ಬಿಚ್ಚಿಟ್ಟ ರಿಷಬ್ ಶೆಟ್ಟಿ]]> https://publictv.in/kantara-film-star-rishab-shetty-says-his-movie-success-in-pan-india-because-of-rishab-shetty/ Sat, 11 Feb 2023 06:57:33 +0000 https://publictv.in/?p=1029755 ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶಿಸಿರುವ `ಕಾಂತಾರ' (Kantara Film) ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿ ಬಾಕ್ಸಾಫೀಸ್ ಕೊಳ್ಳೆ ಹೊಡೆದಿದೆ. 400 ಕೋಟಿ ರೂಪಾಯಿಗಿಂತ ಅಧಿಕ ಗಳಿಕೆ ಮಾಡಿದೆ. `ಕಾಂತಾರ' ಚಿತ್ರದ ದೊಡ್ಡ ಮಟ್ಟದಲ್ಲಿ ಗೆಲ್ಲಲು ಕಾರಣ ಯಾರು ಎಂಬುದನ್ನ ರಿಷಬ್ ಶೆಟ್ಟಿ ರಿವೀಲ್ ಮಾಡಿದ್ದಾರೆ.

`ಕಾಂತಾರ' ಸಕ್ಸಸ್ ನಂತರ ಸಿನಿಮಾ ಪತ್ರಕರ್ತರ ಜೊತೆ ರಿಷಬ್ ಮುಖಾಮುಖಿಯಾಗಿದ್ದಾರೆ. ಶನಿವಾರ (ಫೆ.11)ರಂದು ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘದಲ್ಲಿ (Karnataka Patrakartara Sangha) ಸಿನಿಮಾ ಪತ್ರಕರ್ತರ ಜೊತೆ ರಿಷಬ್ ಶೆಟ್ಟಿ ಅವರು ಮೊದಲ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅವರು `ಕಾಂತಾರ' ಸಿನಿಮಾದ ಸಕ್ಸಸ್ (Success) ಸೀಕ್ರೆಟ್ ಬಗ್ಗೆ ಮಾತನಾಡಿದ್ದಾರೆ. ಕಾಂತಾರ ಕಥೆ ಹುಟ್ಟಿದ್ದು ಹೇಗೆ? ಈ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗೆಲ್ಲಲು ಕಾರಣವೇನು? ಎಂಬುದರ ಬಗ್ಗೆ ಮಾತನಾಡಿದ್ದಾರೆ.

`ಕಾಂತಾರ' ಎಂಬ ದೈವದ ಕಥೆ ಹುಟ್ಟಿದ್ದು 2021ರ ಏಪ್ರಿಲ್ ತಿಂಗಳಲ್ಲಿ ಆಗ ಕೊರೋನಾವಿದ್ದ ಕಾರಣ ಲಾಕ್‌ಡೌನ್‌ನಲ್ಲಿ ನಾನು ಊರಿನಲ್ಲಿದ್ದೆ. ಆಗ `ಕಾಂತಾರ' ಸಿನಿಮಾದ ಕಥೆ ಹುಟ್ಟಿತ್ತು. ನಾನು ಸಾವಯವ ಕೃಷಿ ಮಾಡುವ ಆಲೋಚನೆಯಲ್ಲಿದ್ದೆ. ಇದಕ್ಕಾಗಿ ಮಾಹಿತಿ ಪಡೆಯಲು ಹೋಗಿದ್ದೆ. ಅಲ್ಲಿ ಕಾಡು ಪ್ರಾಣಿ ಹೊಡೆಯುವ ಬಗ್ಗೆ ಚರ್ಚೆ ನಡೆಯುತ್ತಿತ್ತು. ಫಾರೆಸ್ಟ್ ಇಲಾಖೆಯವರು ಅಲ್ಲಿ ರೈಡ್ ಮಾಡಿದರು. ಹಾಗಾಗಿ 'ಕಾಂತಾರ' ಚಿತ್ರದ ಕಥೆ ಹುಟ್ಟಿತು' ಎಂದಿದ್ದಾರೆ ರಿಷಬ್ ಶೆಟ್ಟಿ. ಇದನ್ನೂ ಓದಿ:ಬೆಸ್ಟ್ ಫ್ರೆಂಡ್ ಪತಿಯನ್ನೇ ಪಟಾಯಿಸಿದಳು ಎಂದವರಿಗೆ ನಟಿ ಹನ್ಸಿಕಾ ಸ್ಪಷ್ಟನೆ

`ಕೆಜಿಎಫ್ 2' (KGF 2) ಚಿತ್ರ ನಿರ್ಮಾಣಕ್ಕೆ ಸಾಥ್ ನೀಡಿದ್ದು ಹೊಂಬಾಳೆ ಫಿಲ್ಮ್ಸ್ (Hombale Films) ಈ ಚಿತ್ರ ಯಶಸ್ಸು ಕಂಡಿದ್ದರಿಂದ ಈ ನಿರ್ಮಾಣ ಸಂಸ್ಥೆಯ ಹಸೆರು ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಗಳಿಸಿತು. ಇನ್ನೂ `ಕಾಂತಾರ' ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಕ್ಸಸ್ ಕಾಣಲು ಸಾಧ್ಯವಾಯಿತು. ಕಾಂತಾರ ಚಿತ್ರ ಕನ್ನಡದಲ್ಲಿ ಯಶಸ್ಸು ಕಂಡ ನಂತರ ಅದನ್ನು ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂಗೆ ರಿಮೇಕ್ ಮಾಡಲಾಯಿತು. ಹೊಂಬಾಳೆ ಸಂಸ್ಥೆಗೆ ಈಗಾಗಲೇ ಜನಪ್ರಿಯತೆ ಇರುವ ಕಾರಣ `ಕಾಂತಾರ' ಚಿತ್ರಕ್ಕೆ ಮತ್ತಷ್ಟು ಫ್ಲಸ್ ಆಯಿತು ಎಂದು ರಿಷಬ್ ವಿವರಿಸಿದ್ದಾರೆ.

ʻಕಾಂತಾರʼ ಚಿತ್ರಕ್ಕೆ ರಿಲೀಸ್ ಸಮಯದಲ್ಲಿ ಹೆಚ್ಚು ಪ್ರಚಾರ ಮಾಡಿರಲಿಲ್ಲ. ಬಾಯಿಮಾತಿನ ಪ್ರಚಾರ ಚಿತ್ರಕ್ಕೆ ಸಹಕಾರಿ ಆಯಿತು. `ಕಾಂತಾರ' ಪ್ಯಾನ್ ಇಂಡಿಯಾ ಸಿನಿಮಾ (Pan India Film) ಆಗುತ್ತದೆ ಎಂದು ಯಾರು ಊಹಿಸಿರಲಿಲ್ಲ. ನಮ್ಮ ಚಿತ್ರ ಪ್ಯಾನ್ ಇಂಡಿಯಾ ಮಟ್ಟಕ್ಕೆ ತಲುಪಲು ವಿಜಯ್ ಕಿರಂಗದೂರು ಅವರೇ ಕಾರಣ. ಅವರಿಗೆ ನಮ್ಮ ಸಿನಿಮಾನ ಹೇಗೆ ತಲುಪಿಸಬೇಕು ಎನ್ನುವ ಕ್ಲ್ಯಾರಿಟಿ ಇತ್ತು. ಈ ಕ್ಲ್ಯಾರಿಟಿ ಇದ್ದಿದ್ದರಿಂದಲೇ ಯಶಸ್ಸು ಸಿಕ್ಕಿತು ಎಂದು ರಿಷಬ್ ಹಾಡಿ ಹೊಗಳಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029755 0 0 0
<![CDATA[ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ..!]]> https://publictv.in/suspected-terrorist-arrested-in-bengaluru/ Sat, 11 Feb 2023 07:10:58 +0000 https://publictv.in/?p=1029773

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029773 0 0 0
<![CDATA[ಟೆಲಿಗ್ರಾಮ್, ಡಾರ್ಕ್ ವೆಬ್ ಮೂಲಕ ಉಗ್ರ ಸಂಘಟನೆ ಜೊತೆಗೆ ಸಂಪರ್ಕ..?]]> https://publictv.in/contact-with-terrorist-organization-through-telegram-dark-web/ Sat, 11 Feb 2023 07:13:37 +0000 https://publictv.in/?p=1029776

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029776 0 0 0
<![CDATA[ಟರ್ಕಿ ಭೂಕಂಪ - ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಟೆಕ್ಕಿ ಪಾಸ್‌ಪೋರ್ಟ್ ಪತ್ತೆ]]> https://publictv.in/turkey-earthquake-passport-of-the-missing-bengaluru-based-techie-was-found/ Sat, 11 Feb 2023 07:19:08 +0000 https://publictv.in/?p=1029777 ನವದೆಹಲಿ: ಟರ್ಕಿಯಲ್ಲಿ (Turkey) ಸಂಭವಿಸಿದ ಪ್ರಬಲ ಭೂಕಂಪದಲ್ಲಿ ನಾಪತ್ತೆಯಾಗಿದ್ದ ಬೆಂಗಳೂರು (Bengaluru) ಮೂಲದ ಟೆಕ್ಕಿ ವಿಜಯ್ ಕುಮಾರ್ ಪಾಸ್‌ಪೋರ್ಟ್ ಪತ್ತೆಯಾಗಿದೆ. ಪೂರ್ವ ಟರ್ಕಿಯ ಅನಾಟೋಲಿಯಾ ಪ್ರದೇಶದ ಮಲತ್ಯದಲ್ಲಿರುವ ಅವಸರ್ ಹೋಟೆಲ್‌ನ ಅವಶೇಷಗಳ ತೆರವು ಕಾರ್ಯಾಚರಣೆ ವೇಳೆ ಪಾಸ್‌ಪೋರ್ಟ್ (Passport) ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

24 ಅಂತಸ್ತಿನ ಅವಸರ್ ಹೋಟೆಲ್‌ನ (Hotel) ಎರಡನೇ ಮಹಡಿಯಲ್ಲಿ ವಿಜಯ್ ಕುಮಾರ್ ತಂಗಿದ್ದ ಎನ್ನಲಾಗಿದ್ದು, ಅವರ ಪಾಸ್‌ಪೋರ್ಟ್ ಜೊತೆಗೆ ಕೆಲವು ವಸ್ತುಗಳು ಲಭ್ಯವಾಗಿವೆ. ಕಟ್ಟಡ ತೆರವು ಕಾರ್ಯಚರಣೆ ವೇಳೆ ವಸ್ತುಗಳು ಹೊರೆತು ಯಾವುದೇ ಮೃತದೇಹಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ವಿಜಯ್ ಕುಮಾರ್ ಇನ್ನು ಜೀವಂತವಾಗಿರಬಹುದು ಎಂದು ಭರವಸೆ ವ್ಯಕ್ತಪಡಿಸಲಾಗುತ್ತಿದೆ. ಇದನ್ನೂ ಓದಿ: ನಿರಾಣಿ ಬೆಂಬಲಿಗರಿಂದ ಮುಂದುವರಿದ ಗಿಫ್ಟ್ ಪಾಲಿಟಿಕ್ಸ್- ಸಕ್ಕರೆ ತಿರಸ್ಕರಿಸಿದ ಮತ್ತೊಬ್ಬ ವ್ಯಕ್ತಿ!

ಸದ್ಯ ಭಾರತದ ರಕ್ಷಣಾ ತಂಡಗಳು ವಿಜಯ್ ಕುಮಾರ್ ಹುಡುಕಾಟ ನಡೆಸಿದ್ದು, ಇನ್ನು ಅವರು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಸ್ಥಳೀಯ ಆಸ್ಪತ್ರೆಗಳಲ್ಲಿ ಅವರ ಹುಡುಕಾಟ ಮುಂದುವರಿದಿದೆ. ಉತ್ತರಾಖಂಡ್‌ನ ಪೌರಿ ಗರ್ವಾಲ್‌ನ ವಿಜಯ್ ಕುಮಾರ್ ಮತ್ತು ಬೆಂಗಳೂರು ಮೂಲದ ಕಂಪನಿಯೊಂದರ ಉದ್ಯೋಗಿಯಾಗಿದ್ದರು. ಸದ್ಯ ಡೆಹ್ರಾಡೋನ್‌ನಲ್ಲಿ ನೆಲೆಯಾಗಿರುವ ಕುಟುಂಬ ವಿಜಯ್ ಕುಮಾರ್ ಜೀವಂತವಾಗಿ ವಾಪಸ್ ಬರಲಿ ಎಂದು ಪ್ರಾರ್ಥಿಸುತ್ತಿದೆ. ಇದನ್ನೂ ಓದಿ: ದೇವಿ ಜಾತ್ರೆಗೆ ಹೋಗಿ ವಾಪಸ್‌ ಬರುವಾಗ ಅಪರಿಚಿತ ವಾಹನ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029777 0 0 0
<![CDATA[ಟರ್ಕಿ ಭೂಕಂಪ- ಎಂಟು ವರ್ಷದ ಬಾಲಕಿಯನ್ನು ರಕ್ಷಿಸಿದ NDRF]]> https://publictv.in/turkey-earthquake-indias-ndrf-turkish-army-rescue-an-8-year-old-girl-who-was-stuck-alive-under-rubble-of-a-building/ Sat, 11 Feb 2023 07:32:53 +0000 https://publictv.in/?p=1029781 ನವದೆಹಲಿ: ಪ್ರಬಲ ಭೂಕಂಪದಿಂದ ನಾಶಗೊಂಡಿರುವ ಟರ್ಕಿ (Turkey) ಯಲ್ಲಿ ಎನ್‍ಡಿಆರ್ ಎಫ್ (NDRF) ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಇಂದು ಎಂಟು ವರ್ಷದ ಬಾಲಕಿಯನ್ನು ರಕ್ಷಿಸಿದೆ. ಟರ್ಕಿಯ ನೂರ್ಡಗಿ, ಗಾಜಿಯಾಂಟೆಪ್‍ನಲ್ಲಿ ಭೂಕಂಪದಿಂದ ನೆಲಸಮವಾದ ಕಟ್ಟಡದ ಅವಶೇಷಗಳಡಿಯಲ್ಲಿ ಬಾಲಕಿ ಜೀವಂತವಾಗಿ ಸಿಲುಕಿದ್ದಳು.

ಕಟ್ಟಡಗಳ ಅವಶೇಷಗಳಡಿಯಲ್ಲಿ ಸಿಲುಕಿದ್ದ ಬಾಲಕಿಯನ್ನು ಟರ್ಕಿಶ್ ಸೇನಾ ನೆರವಿನೊಂದಿಗೆ ವಿಶೇಷ ರಕ್ಷಣಾ ಕಾರ್ಯಾಚರಣೆ ಮಾಡಿದ ತಂಡ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಎನ್‍ಡಿಆರ್ ಎಫ್, ಕಠಿಣ ಪರಿಶ್ರಮದೊಂದಿಗೆ ಬಾಲಕಿಯನ್ನು ರಕ್ಷಿಸಿದೆ ಎಂದು ಫೋಟೋ ಹಂಚಿಕೊಂಡಿದೆ.

ಪ್ರಬಲ ಭೂಕಂಪದಿಂದಾಗಿ ಈವರೆಗೂ ಟರ್ಕಿ ಮತ್ತು ಸಿರಿಯಾ (Siriya) ದಲ್ಲಿ 24,000 ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಭೂಕಂಪದ ನಂತರ ಎರಡು ದೇಶಗಳಲ್ಲಿ ಕನಿಷ್ಠ 8,70,000 ಜನರಿಗೆ ತುರ್ತಾಗಿ ಆಹಾರದ ಅಗತ್ಯವಿದೆ. ಸಿರಿಯಾದಲ್ಲಿ ಭೂಕಂಪ 53 ಲಕ್ಷ ಜನರನ್ನು ನಿರಾಶ್ರಿತರನ್ನಾಗಿ ಮಾಡಿದೆ ಎಂದು ಯುಎನ್ ಎಚ್ಚರಿಸಿದೆ.

ಟರ್ಕಿ ಮತ್ತು ಸಿರಿಯಾಕ್ಕೆ ಅಂತಾರಾಷ್ಟ್ರೀಯ ಮಟ್ಟದಿಂದ ನೆರವು ಹರಿದು ಬರುತ್ತಿದೆ. ಯುನೈಟೆಡ್ ನೇಷನ್ಸ್ ವಲ್ರ್ಡ್ ಫುಡ್ ಪ್ರೋಗ್ರಾಂ ಟರ್ಕಿಯಲ್ಲಿ ಕನಿಷ್ಠ 590,000 ಮತ್ತು ಸಿರಿಯಾದಲ್ಲಿ 284,000 ಹೊಸದಾಗಿ ಸ್ಥಳಾಂತರಗೊಂಡ ಜನರಿಗೆ ಆಹಾರ ಪಡಿತರವನ್ನು ಒದಗಿಸಲು 635 ಕೋಟಿ ನೆರವಿಗೆ ಮನವಿ ಮಾಡಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029781 0 0 0
<![CDATA[ದೆಹಲಿ ಅಬಕಾರಿ ನೀತಿ ಹಗರಣ- ಸಂಸದನ ಪುತ್ರ ಅರೆಸ್ಟ್]]> https://publictv.in/delhi-excise-policy-case-raghav-magunta-son-of-ysr-congress-mp-magunta-srinivasulu-reddy-arrest/ Sat, 11 Feb 2023 08:04:54 +0000 https://publictv.in/?p=1029789 ನವದೆಹಲಿ: ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಒಂಗೋಲ್‍ನ ವೈಎಸ್‍ಆರ್ ಕಾಂಗ್ರೆಸ್ (YSR Congress) ಪಕ್ಷದ ಸಂಸದನ ಮಗನನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.

ವೈಎಸ್‍ಆರ್ ಕಾಂಗ್ರೆಸ್ ಪಕ್ಷದ ಸಂಸದ ಮಾಗುಂಟ ಶ್ರೀನಿವಾಸಲು ರೆಡ್ಡಿ (Magunta Srinivasulu Reddy) ಅವರ ಪುತ್ರ ರಾಘವ್ ಮಾಗುಂಟ (Raghav Magunta) ಅವರನ್ನು ಇಡಿ (ED) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‍ಎ) ಅಡಿಯಲ್ಲಿ ಬಂಧಿಸಲಾಗಿದೆ (Arrest) ಎಂದು ಅಧಿಕಾರಿಗಳು ತಿಳಿಸಿದರು.

ರಾಘವ್ ಮಾಗುಂಟ ಅವರನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸುವ ನಿರೀಕ್ಷೆಯಿದೆ. ಈ ಪ್ರಕರಣದಲ್ಲಿ ರಾಘವ್ ಮಾಗುಂಟನನ್ನು ಇಡಿ 9ನೇ ಆರೋಪಿಯಾಗಿ ಬಂಧಿಸಿದೆ. ಇದನ್ನೂ ಓದಿ: ಟರ್ಕಿ ಭೂಕಂಪ- ಎಂಟು ವರ್ಷದ ಬಾಲಕಿಯನ್ನು ರಕ್ಷಿಸಿದ NDRF

ಈ ವಾರದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ನ ಶಿರೋಮಣಿ ಅಕಾಲಿ ದಳದ ಶಾಸಕ ದೀಪ್ ಮಲ್ಹೋತ್ರಾ ಅವರ ಪುತ್ರ ಗೌತಮ್ ಮಲ್ಹೋತ್ರಾ ಮತ್ತು ಜಾಹೀರಾತು ಕಂಪನಿ ಚಾರಿಯಟ್ ಪ್ರೊಡಕ್ಷನ್ ಪ್ರೈವೆಟ್ ಲಿಮಿಟೆಡ್ ನಿರ್ದೇಶಕ ರಾಜೇಶ್ ಜೋಶಿಯನ್ನು ಇ.ಡಿ ಬಂಧಿಸಿದೆ. ಇದನ್ನೂ ಓದಿ: ಟೆಲಿಗ್ರಾಮ್, ಡಾರ್ಕ್ ವೆಬ್ ಮೂಲಕ ಉಗ್ರ ಸಂಘಟನೆ ಜೊತೆಗೆ ಸಂಪರ್ಕ..?

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029789 0 0 0
<![CDATA[`ಯುಐ' ಸಿನಿಮಾದಲ್ಲಿ ಉಪೇಂದ್ರ ಜೊತೆ ನೀತು ವನಜಾಕ್ಷಿ]]> https://publictv.in/actress-neethu-vanajakshi-new-film-with-upendras-ui-film/ Sat, 11 Feb 2023 08:15:05 +0000 https://publictv.in/?p=1029792 ಟ್ಯಾಟೂ ಆರ್ಟಿಸ್ಟ್ ಮತ್ತು ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ನೀತು ವನಜಾಕ್ಷಿ ಇದೀಗ ಉಪೇಂದ್ರ (Upendra) ನಿರ್ದೇಶನದ ನಿರೀಕ್ಷಿತ `UI' ಸಿನಿಮಾದಲ್ಲಿ ನೀತು ಎಂಟ್ರಿ ಕೊಟ್ಟಿದ್ದಾರೆ.

ಸದ್ಯ `ಸೂಪರ್ ಕ್ವೀನ್ಸ್' (Super Queens) ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡಿರುವ ನಟಿ ನೀತು ವನಜಾಕ್ಷಿ ಅವರು ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ UI ಚಿತ್ರದಲ್ಲಿ ನಟಿಸಿದ್ದಾರೆ. ನೀತು ಅವರ ಪಾತ್ರಕ್ಕೂ ಪ್ರಾಮುಖ್ಯತೆ ಇದ್ದು, ನೀತು ಮೇಜರ್ ರೋಲ್ ಪ್ಲೇ ಮಾಡಿದ್ದಾರೆ.

ಇನ್ನೂ ನೀತು ಹಿನ್ನೆಲೆ, ಹುಟ್ಟಿದ್ದು ಗದಗದ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ. ಎಲ್ಲ ಟ್ರಾನ್ಸ್ ಜೆಂಡರ್‌ಗಳಂತೆ ಇವರು ಗಂಡಾಗಿ ಹುಟ್ಟಿದ್ದು. ಬಾಲ್ಯದ ಹೆಸರು ಮಂಜುನಾಥ್. ಏಳನೇ ಕ್ಲಾಸ್‌ವರೆಗೆ ಎಲ್ಲ ಸರಿ ಇತ್ತು. ಆದರೆ ಏಳನೇ ಕ್ಲಾಸಿಗೆ ಬಂದಾಗ ತಾನು ಉಳಿದ ಹುಡುಗರಂತೆ ಅಲ್ಲ, ತಾನು ಬೇರೆ ಅನಿಸತೊಡಗಿತು. ತನ್ನ ಶರೀರದೊಳಗೆ ತಾನೇ ಬಂಧಿಯಾದಂಥಾ ಭಾವನೆ. ಪ್ರೌಢಾವಸ್ಥೆಯಲ್ಲಿ ಇವರ ಸ್ನೇಹಿತರೆಲ್ಲ ಹುಡುಗಿಯರ ಕನಸು ಕಾಣುತ್ತಿದ್ದರೆ ಇವರಿಗೆ ಹುಡುಗಿಯರಂತೆ ಬದುಕೋದು, ಅವರಂತೆ ಡ್ರೆಸ್, ಮೇಕಪ್ ಮಾಡಿಕೊಳ್ಳೋದು ಇಷ್ಟ ಆಗ್ತಿತ್ತು. ಆದರೆ ಮನೆಯವರಿಂದ ತಿರಸ್ಕೃತನಾಗಬಹುದು, ಸ್ನೇಹಿತರಿಂದ ಅಪಹಾಸ್ಯಕ್ಕೆ ಗುರಿಯಾಗಬಹುದು ಅನ್ನೋ ಭಯದಲ್ಲಿದ್ದರು ನೀತು. ಇದನ್ನೂ ಓದಿ: ಬೆಸ್ಟ್ ಫ್ರೆಂಡ್ ಪತಿಯನ್ನೇ ಪಟಾಯಿಸಿದಳು ಎಂದವರಿಗೆ ನಟಿ ಹನ್ಸಿಕಾ ಸ್ಪಷ್ಟನೆ

ಸದ್ಯಕ್ಕೀಗ ನೀತು ಟ್ಯಾಟೂ ಆರ್ಟಿಸ್ಟ್ ಆಗಿ ಗುರುತಿಸಿಕೊಂಡಿದ್ದಾರೆ. ಇನ್ನೊಂದೆಡೆ ಉತ್ತರ ಕರ್ನಾಟಕ ತಿನಿಸುಗಳ `ಗಮ ಗಮ' ಅನ್ನೋ ಹೊಟೇಲ್ ಶುರು ಮಾಡೋ ಮೂಲಕ ಹೊಟೇಲ್ ಉದ್ಯಮಿ ಆಗಿದ್ದಾರೆ. ಜೊತೆಗೆ ಮಾಡೆಲಿಂಗ್ ಕ್ಷೇತ್ರದಲ್ಲೂ ಹೆಸರು ಮಾಡಿದ್ದಾರೆ. ತಾನು ಓದಿ ಒಂದು ಹಂತ ತಲುಪಿದ ಮೇಲೆ ತನ್ನ ನೈಜ ವಿಚಾರವನ್ನು ನೀತು ಕುಟುಂಬದವರಿಗೆ ತಿಳಿಸಿದ್ದಾರೆ. ಇದನ್ನೂ ಓದಿ:ಬೆಸ್ಟ್ ಫ್ರೆಂಡ್ ಪತಿಯನ್ನೇ ಪಟಾಯಿಸಿದಳು ಎಂದವರಿಗೆ ನಟಿ ಹನ್ಸಿಕಾ ಸ್ಪಷ್ಟನೆ

ಭಾರತದ ಮೊದಲ ಮಂಗಳಮುಖಿ ಮಿಸ್ ಇಂಟರ್‌ನ್ಯಾಷನಲ್ ಆಗಿ ಕಿರೀಟ ಮುಡಿಗೇರಿಸಿಕೊಂಡರುವ ನಟಿ ನೀತು ವನಜಾಕ್ಷಿ ಅವರು `ಯುಐ', ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಚಿತ್ರ, ನಮಸ್ಕಾರ ಸೇರಿದಂತೆ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029792 0 0 0
<![CDATA[ದಶಪಥ ರಸ್ತೆ ಕಾಮಗಾರಿಗೆ ಟ್ವೀಟ್ ಮೂಲಕ ಮೋದಿ ಮೆಚ್ಚುಗೆ]]> https://publictv.in/narendra-modi-appreciated-bengaluru-mysuru-expressway-work/ Sat, 11 Feb 2023 08:30:20 +0000 https://publictv.in/?p=1029801 ಬೆಂಗಳೂರು: ಚುನಾವಣೆ ಸಮೀಪ ಬಿಜೆಪಿಯಿಂದ ಕರ್ನಾಟಕ (Karnataka) ಅಭಿವೃದ್ಧಿ ಮಂತ್ರ ಪಠಿಸಲಾಗುತ್ತಿದೆ. ಮೈಸೂರು- ಬೆಂಗಳೂರು ದಶಪಥ ರಸ್ತೆ ಕಾಮಗಾರಿಗೆ ಮೋದಿ (Narendra Modi) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಿಎಂ ಬೊಮ್ಮಾಯಿ (Basavaraj Bommai) ಪೋಸ್ಟ್ ಮಾಡಿದ್ದ ಟ್ವೀಟ್ ರೀ ಟ್ವೀಟ್ ಮಾಡಿ ಪ್ರಧಾನಿ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಶನಿವಾರ) ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ಹಾಗೂ ಮೈಸೂರು - ಬೆಂಗಳೂರು ದಶಪಥ ರಸ್ತೆಯ ವೀಡಿಯೋಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಮೆಚ್ಚಿ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಟರ್ಕಿ ಭೂಕಂಪ- ಎಂಟು ವರ್ಷದ ಬಾಲಕಿಯನ್ನು ರಕ್ಷಿಸಿದ NDRF

ಕರ್ನಾಟಕದಲ್ಲಿ ವಿಶ್ವದರ್ಜೆಯ ಮೂಲಸೌಕರ್ಯ ಹಾಗೂ ಬೆಳವಣಿಗೆಯ ಅದ್ಭುತ ದೃಶ್ಯ. ಡಬಲ್ ಇಂಜಿನ್ ಸರ್ಕಾರ ರಾಜ್ಯದಲ್ಲಿ ಚಮತ್ಕಾರ ಮಾಡಿದೆ ಎಂದಿರುವ ಸಿಎಂ ಅವರ ಟ್ವೀಟ್‌ಗೆ ಪ್ರಧಾನಿ ಮೋದಿಯವರು ಪ್ರತಿಕ್ರಿಯೆ ನೀಡುತ್ತಾ, ನಮ್ಮ ಜನ ಅತ್ಯುತ್ತಮ ಮೂಲಸೌಕರ್ಯಕ್ಕೆ ಅರ್ಹರಿದ್ದಾರೆ. ಮೂಲಸೌಕರ್ಯ ಅಭಿವೃದ್ಧಿಯಲ್ಲಿ ನಮ್ಮ ಕೆಲಸ ವ್ಯಾಪಕವಾಗಿ ಮೆಚ್ಚುಗೆಗೆ ಪಾತ್ರವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ ಹಗರಣ- ಸಂಸದನ ಪುತ್ರ ಅರೆಸ್ಟ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029801 0 0 0
<![CDATA[ಒಂದೇ ತಿಂಗಳಲ್ಲಿ 6,085 ಕೋಟಿ GST ಸಂಗ್ರಹ - ಸಿಎಂ ಬೊಮ್ಮಾಯಿ]]> https://publictv.in/6085-crore-gst-collect-in-one-month-cm-basavaraj-bommai-tweet/ Sat, 11 Feb 2023 12:12:08 +0000 https://publictv.in/?p=1029808 ಬೆಂಗಳೂರು: ಜನವರಿ ಒಂದೇ ತಿಂಗಳಲ್ಲಿ 6085 ಕೋಟಿ ರೂ. ಜಿಎಸ್‌ಟಿ (GST) ಸಂಗ್ರಹ ಮಾಡಿ ರಾಜ್ಯ ದಾಖಲೆ ಬರೆದಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ (Karnataka) ಶೇ.30 ರಷ್ಟು ಅತ್ಯಧಿಕ ಬೆಳವಣಿಗೆ ಪ್ರಮಾಣ ಹೊಂದಿರುವ ರಾಜ್ಯವಾಗಿದೆ. ಇದನ್ನೂ ಓದಿ: ದಶಪಥ ರಸ್ತೆ ಕಾಮಗಾರಿಗೆ ಟ್ವೀಟ್ ಮೂಲಕ ಮೋದಿ ಮೆಚ್ಚುಗೆ

ತೆರಿಗೆ ಸಂಗ್ರಹದಲ್ಲಿ ಸುಧಾರಣೆ, ಹೆಚ್ಚಿನ ಕಣ್ಗಾವಲು, ಆರ್ಥಿಕತೆಯಲ್ಲಿ ಚೇತರಿಕೆ ಹಾಗೂ ತೆರಿಗೆದಾರರಲ್ಲಿ ಹೆಚ್ಚಿರುವ ಅನುಸರಣೆಯಿಂದಾಗಿ ಈ ಗಮನಾರ್ಹ ಸಾಧನೆ ಮಾಡಲು ಸಾಧ್ಯವಾಗಿದೆ. ಈ ಆದಾಯದ ಬೆಳವಣಿಗೆಯಿಂದಾಗಿ ಸರ್ಕಾರ ಈ ವರ್ಷ ಉತ್ತಮ ಆಯವ್ಯಯ ಮಂಡಿಸಲು ಅನುವು ಮಾಡಿಕೊಡಲಿದೆ ಎಂದು ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಟರ್ಕಿ ಭೂಕಂಪ- ಎಂಟು ವರ್ಷದ ಬಾಲಕಿಯನ್ನು ರಕ್ಷಿಸಿದ NDRF

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029808 0 0 0
<![CDATA[DGCA ನಿಮಯಗಳ ಉಲ್ಲಂಘನೆ - ಏರ್‌ಏಷ್ಯಾ ಇಂಡಿಯಾಗೆ 44 ಲಕ್ಷ ದಂಡ]]> https://publictv.in/dgca-fines-airasia-india-rs-20-lakh-for-lapses-in-pilot-proficiency-checks/ Sat, 11 Feb 2023 12:35:29 +0000 https://publictv.in/?p=1029809 ನವದೆಹಲಿ: ನಾಗರಿಕ ವಿಮಾನಯಾನ ಸಂಸ್ಥೆಯ ಅಗತ್ಯ ನಿಯಮಗಳ ಉಲ್ಲಂಘನೆ ಹಿನ್ನೆಲೆ ಏರ್‌ಏಷ್ಯಾ (AirAsia) ವಿಮಾನಯಾನ ಸಂಸ್ಥೆಗೆ DGCA 44 ಲಕ್ಷ ರೂ. ಆರ್ಥಿಕ ದಂಡ ವಿಧಿಸಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 20 ಮತ್ತು 24 ಲಕ್ಷ ದಂಡವನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ ವಿಧಿಸಿದೆ.

ಕಳೆದ ವರ್ಷದ ನವೆಂಬರ್ 22 -25 ವರೆಗೂ ಏರ್‌ಏಷ್ಯಾ ಲಿಮಿಟೆಡ್ ಮೇಲೆ ಕಣ್ಗಾವಲು ತಪಾಸಣೆ ನಡೆಸಿತ್ತು. ತಪಾಸಣೆ ವೇಳೆ ಏರ್ ಏಷ್ಯಾ ಪೈಲಟ್‌ಗಳು ಕಡ್ಡಾಯ ನಿಯಮಗಳನ್ನು ಪಾಲಿಸಿಲ್ಲ. ನಿಗದಿತ ವೇಳಾಪಟ್ಟಿಯಂತೆ ಪೈಲಟ್ ಪ್ರೊಫಿಷಿಯನ್ಸಿ ಚೆಕ್/ಇನ್‌ಸ್ಟ್ರುಮೆಂಟ್ ರೇಟಿಂಗ್ ಚೆಕ್ ಮಾಡಿಲ್ಲ. ಇದು ಅಂತಾರಾಷ್ಟ್ರೀಯ ಸಿವಿಲ್ ಏವಿಯೇಷನ್ ​​ಆರ್ಗನೈಸೇಶನ್ ಕಡ್ಡಾಯ ನಿಯಮವಾಗಿರುವ ಹಿನ್ನೆಲೆ ನಿಯಮಗಳ ಉಲ್ಲಂಘನೆ ಎಂದು ಪರಿಗಣಿಸಿದೆ. ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ ಹಗರಣ- ಸಂಸದನ ಪುತ್ರ ಅರೆಸ್ಟ್

ನಿಯಮಗಳ ಉಲ್ಲಂಘನೆ ಹಿನ್ನೆಲೆ ಸ್ಪಷ್ಟೀಕರಣ ನೀಡುವಂತೆ ಏರ್‌ಏಷ್ಯಾ ಲಿಮಿಟೆಡ್‌ಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು. ನೋಟಿಸ್‌ಗೆ ನೀಡಿದ ಉತ್ತರ ಸಮರ್ಪಕವಲ್ಲದ ಕಾರಣಕ್ಕಾಗಿ 20 ಲಕ್ಷ ಆರ್ಥಿಕ ದಂಡವನ್ನು ವಿಧಿಸಿದೆ. ಅಲ್ಲದೇ ಶಿಸ್ತು ಉಲ್ಲಂಘನೆಗಾಗಿ ತರಬೇತಿ ವಿಭಾಗದ ಮುಖ್ಯಸ್ಥರನ್ನು ಮೂರು ತಿಂಗಳು ಅಮಾನತು ಮಾಡಲು ಸೂಚಿಸಿದೆ.

ಇದರ ಜೊತೆಗೆ DGCA ಸಿವಿಲ್ ಏವಿಯೇಷನ್ ​​ಅವಶ್ಯಕತೆಗಳ ಪ್ರಕಾರ ತಮ್ಮ ಕರ್ತವ್ಯಗಳನ್ನು ನಿರ್ವಹಿಸಲು ವಿಫಲರಾದ ಏರ್ ಏಷ್ಯಾ (ಇಂಡಿಯಾ) ಲಿಮಿಟೆಡ್‌ನ ಎಂಟು ಗೊತ್ತುಪಡಿಸಿದ ಪರೀಕ್ಷಕರಿಗೆ ತಲಾ 3 ಆರ್ಥಿಕ ದಂಡವನ್ನು ವಿಧಿಸಿದ್ದು, ಒಟ್ಟು 44 ಲಕ್ಷವನ್ನು ದಂಡವನ್ನು ಏರ್ ಏಷ್ಯಾ ಇಂಡಿಯಾ ಮೇಲೆ ಹಾಕಲಾಗಿದೆ. ಇದನ್ನೂ ಓದಿ: ಟರ್ಕಿ ಭೂಕಂಪ – ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಟೆಕ್ಕಿ ಪಾಸ್‌ಪೋರ್ಟ್ ಪತ್ತೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029809 0 0 0
<![CDATA[ನಾನು ಕೂಡ ʻಕಾಂತಾರʼ ಸಿನಿಮಾ ನೋಡಿದೆ: ಅಮಿತ್‌ ಶಾ]]> https://publictv.in/amit-shah-praises-the-kantara-film/ Sat, 11 Feb 2023 13:18:16 +0000 https://publictv.in/?p=1029816 ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶಿಸಿದ `ಕಾಂತಾರ' (Kantara Film) ಸಿನಿಮಾ ಹವಾ ಇನ್ನೂ ಮುಗಿದಿಲ್ಲ. ವಿಶ್ವಾದ್ಯಂತ ಈ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ದಾಖಲೆ ಬರೆದಿದೆ. ಇದೀಗ ಈ ಚಿತ್ರದ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ (Amit Shah) ಅವರು ಮಾತನಾಡಿದ್ದಾರೆ. ಪುತ್ತೂರಿನ ಕ್ಯಾಂಪ್ಕೋ ಸುವರ್ಣ ಸಮಾವೇಶದಲ್ಲಿ ಪಾಲ್ಗೊಂಡ ವೇಳೆ ಅಮಿತ್ ಶಾ ಅವರು ಕಾಂತಾರ ಸಿನಿಮಾ ಬಗ್ಗೆ ಹಾಡಿ ಹೊಗಳಿದ್ದಾರೆ. ಈ ಸಿನಿಮಾ ನೋಡಿದ ಮೇಲೆ ದಕ್ಷಿಣ ಕನ್ನಡದಲ್ಲಿನ ಸಂಸ್ಕೃತಿ ಬಗ್ಗೆ ತಿಳಿಯಿತು ಎಂದು ಮಾತನಾಡಿದ್ದಾರೆ.

ಕನ್ನಡದ `ಕಾಂತಾರ' (Kantara) ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದೆ. 400 ಕೋಟಿ ಕಲೆಕ್ಷನ್ ಮಾಡಿ ಹಿಸ್ಟರಿ ಕ್ರಿಯೇಟ್ ಮಾಡಿದೆ. ಪರಭಾಷಿಕರು `ಕಾಂತಾರ' ಚಿತ್ರ ನೋಡಿ ಭೇಷ್ ಎಂದಿದ್ದು ಆಗಿದೆ. ಹೀಗಿರುವಾಗ ಕ್ಯಾಂಪ್ಕೋ ಸುವರ್ಣ ಸಂಭ್ರಮ ಸಮಾವೇಶದಲ್ಲಿ ಪಾಲ್ಗೊಂಡ ಅಮಿತ್ ಶಾ ಚಿತ್ರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಪುತ್ತೂರು ಇದು ಪವಿತ್ರ ಭೂಮಿಯಾಗಿದೆ. ಪರಶುರಾಮ ಸೃಷ್ಟಿಯ ನಾಡು ಎಂದೇ ವಿಶ್ವದಲ್ಲಿ ಪ್ರಸಿದ್ಧಿಯಾಗಿದೆ. ಧಾರ್ಮಿಕ ಪರಂಪರೆ, ಸಾಂಸ್ಕೃತಿಕ ಪರಂಪರೆ ಈ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಸುಹೊಕ್ಕಿದೆ. ಈಗಷ್ಟೇ ನಾನು `ಕಾಂತಾರ' ನೋಡಿದೆ. ದಕ್ಷಿಣ ಕನ್ನಡದಲ್ಲಿನ ಸಂಸ್ಕೃತಿ ಯಾವ ರೀತಿ ಮೇಳೈಸಿದೆ ಅನ್ನೋದು ತಿಳಿಯಿತು ಎಂದು ಅಮಿತ್ ಶಾ ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ:`ಕಾಂತಾರ’ ಚಿತ್ರ ಪ್ಯಾನ್ ಇಂಡಿಯಾ ಸಿನಿಮಾವಾಗಿ ಗೆಲ್ಲಲು ಅಸಲಿ ಕಾರಣ ಬಿಚ್ಚಿಟ್ಟ ರಿಷಬ್ ಶೆಟ್ಟಿ

Amithಇನ್ನೂ `ಕಾಂತಾರ' ಸಕ್ಸಸ್ ನಂತರ ಚಿತ್ರದ ಪ್ರೀಕ್ವೆಲ್‌ಗೆ ರಿಷಬ್ ಶೆಟ್ಟಿ ಅವರು ಸಕಲ ಸಿದ್ಧತೆ ಮಾಡ್ತಿದ್ದಾರೆ. ಸಿನಿಮಾ ಕಥೆ ರೆಡಿ ಮಾಡ್ತಿದ್ದಾರೆ. ಸದ್ಯದಲ್ಲೇ ಸಿನಿಮಾ ಶೂಟಿಂಗ್ ಬಗ್ಗೆ ಅಪ್‌ಡೇಟ್ ಕೊಡಲಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029816 0 0 0
<![CDATA[ಅಶ್ವಿನ್, ಶಮಿ ಸ್ಪಿನ್ ದಾಳಿಗೆ ಮಕಾಡೆ ಮಲಗಿದ ಕಾಂಗರೂ ಪಡೆ - ಭಾರತಕ್ಕೆ 1-0 ಜಯದ ಮುನ್ನಡೆ]]> https://publictv.in/australia-tour-of-india-india-won-by-an-innings-and-132-runs/ Sat, 11 Feb 2023 13:09:15 +0000 https://publictv.in/?p=1029817 ನಾಗ್ಪುರ: ಟೀಂ ಇಂಡಿಯಾ ಬೌಲರ್‌ಗಳಾದ ಆರ್. ಅಶ್ವಿನ್ (Ravichandran Ashwin), ಮೊಹಮ್ಮದ್ ಶಮಿ, ಜಡೇಜಾ (Ravindra Jadeja) ಸ್ಪಿನ್ ದಾಳಿ ನೆರವಿನಿಂದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ (Australia) ವಿರುದ್ಧ ಭಾರತ 132 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 4 ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿ (Border Gavaskar Trophy 2023) ಟೆಸ್ಟ್ ಸರಣಿಯಲ್ಲಿ ರೋಹಿತ್ ಪಡೆ 1-0 ಮುನ್ನಡೆ ಸಾಧಿಸಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ 2ನೇ ದಿನದ ಆಟಕ್ಕೆ 7 ವಿಕೆಟ್ ಕಳೆದುಕೊಂಡು 144 ರನ್‌ಗಳ ಮುನ್ನಡೆ ಸಾಧಿಸಿದ್ದ ಟೀಂ ಇಂಡಿಯಾ (Team India) ಶನಿವಾರ ಮೂರನೇ ದಿನದ ಇನ್ನಿಂಗ್ಸ್ ಆರಂಭಿಸಿತು. ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ (Mohammed Shami) ಇಬ್ಬರ ಸಾಂಘಿಕ ಬ್ಯಾಟಿಂಗ್ ಪ್ರದರ್ಶನದಿಂದ ಭಾರತ ತಂಡ 139.3 ಓವರ್‌ಗಳಿಗೆ 400 ರನ್ ಗಳಿಸಿ ಆಲೌಟ್ ಆಯಿತು. ಈ ವೇಳೆ ಅಕ್ಷರ್ ಪಟೇಲ್ 84 ರನ್ ಗಳಿಸಿದ್ರೆ, ಮೊಹಮ್ಮದ್ ಶಮಿ 37 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಈ ಮೂಲಕ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 223 ರನ್‌ಗಳ ಮುನ್ನಡೆ ಸಾಧಿಸಿತ್ತು. ನಂತರ ಕ್ರೀಸ್‌ಗಿಳಿದ ಕಾಂಗರೂ ಪಡೆ ಅಶ್ವಿನ್, ಶಮಿ, ಜಡೇಜಾ ಹಾಗೂ ಅಕ್ಷರ್ ಪಟೇಲ್ (Axar Patel) ಸ್ಪಿನ್ ದಾಳಿಗೆ ಮಕಾಡೆ ಮಲಗಿತು. 32.3 ಓವರ್‌ಗಳಲ್ಲಿ ಕೇವಲ 91 ರನ್‌ಗಳಿಗೆ ಸರ್ವಪತನ ಕಂಡಿತು. ಇದರಿಂದ ಭಾರತ 132 ಭಾರೀ ರನ್‌ಗಳ ಅಂತರದಿಂದ ಜಯ ಸಾಧಿಸಿತು. ಟೀಂ ಇಂಡಿಯಾ ಎದುರು ಆಸ್ಟ್ರೇಲಿಯಾ ಮಂಡಿಯೂರಿತು.

2ನೇ ದಿನದಾಟದಲ್ಲಿ ನಾಯಕ ರೋಹಿತ್ ಶರ್ಮಾ (120 ರನ್) ಶತಕ ಸಿಡಿಸಿದ್ದರು ಹಾಗೂ ರವೀಂದ್ರ ಜಡೇಜಾ (70 ರನ್) ಅರ್ಧಶತಕ ಗಳಿಸಿ ಮಿಂಚಿದ್ದರು. ಇದನ್ನೂ ಓದಿ: ಒಂದೂವರೆ ವರ್ಷಗಳ ಬಳಿಕ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್

ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ 10, ಮಾರ್ನಸ್ ಲಾಬುಶೇನ್ 17 ರನ್ ಗಳಿಸಿದ್ರೆ, ಸ್ಟೀವನ್ ಸ್ಮಿತ್ 25 ರನ್‌ಗಳಿಸಿ ಅಜೇಯರಾಗುಳಿದರು. ಉಳಿದ ಆಟಗಾರರು ಸ್ಥಿರವಾಗಿ ನಿಲ್ಲದ ಕಾರಣ ಟೀಂ ಇಂಡಿಯಾ ಎದುರು ಸೋಲೊಪ್ಪಿಕೊಂಡಿತು. ಇದನ್ನೂ ಓದಿ: ಜಡೇಜಾ, ಅಶ್ವಿನ್‌ ದಾಳಿಗೆ ಆಸ್ಟ್ರೇಲಿಯಾ ಪಲ್ಟಿ – ಏಕದಿನ ಶೈಲಿಯಲ್ಲಿ ರೋಹಿತ್‌ ಬ್ಯಾಟಿಂಗ್‌

ಅಶ್ವಿನ್ ಸ್ಪಿನ್ ದಾಳಿ: ಪಂದ್ಯದ 2ನೇ ಇನಿಂಗ್ಸ್ನಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ತೋರಿದ ಆರ್.ಅಶ್ವಿನ್ ಡೇವಿಡ್ ವಾರ್ನರ್, ಉಸ್ಮಾನ್ ಖವಾಜ, ಮ್ಯಾಟ್ ರೆನ್‌ಶಾ, ಪೀಟರ್ ಹ್ಯಾಂಡ್ಸ್‌ಕಾಂಬ್‌ ಹಾಗೂ ಅಲೆಕ್ಸ್ ಕೆರಿ ಬ್ಯಾಟರ್‌ಗಳನ್ನ ಉರುಳಿಸಿದರು. ಈ ಮೂಲಕ ಅಶ್ವಿನ್ 5 ವಿಕೆಟ್ ಪಡೆದ ಸಾಧನೆ ಮಾಡಿದರು. ಇವರಿಗೆ ಸಾಥ್ ನೀಡಿದ್ದ ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಶಮಿ ತಲಾ ಎರಡು ವಿಕೆಟ್ ಉರುಳಿಸಿದರು. ಅಕ್ಷರ್ ಪಟೇಲ್ ಒಂದು ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

ಅಕ್ಷರ್-ಶಮಿ ಸ್ಫೋಟಕ ಬ್ಯಾಟಿಂಗ್: ಪಂದ್ಯದ ಮೂರನೇ ದಿನ ಮೊದಲ ಸೆಷನ್‌ನಲ್ಲಿ ಅಕ್ಷರ್ ಪಟೇಲ್ ಹಾಗೂ ಮೊಹಮ್ಮದ್ ಶಮಿ ಅವರು ಏಕದಿನ ಶೈಲಿಯಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ತೋರಿದರು. ಅಕ್ಷರ್ ಪಟೇಲ್ 174 ಎಸೆತಗಳಲ್ಲಿ ಒಂದು ಸಿಕ್ಸರ್ 10 ಬೌಂಡರಿಗಳೊಂದಿಗೆ 84 ರನ್ ಸಿಡಿಸಿದರೆ, ಮೊಹಮ್ಮದ್ ಶಮಿ 47 ಎಸೆತಗಳಲ್ಲಿ 3 ಭರ್ಜರಿ ಸಿಕ್ಸರ್ ಹಾಗೂ ಎರಡು ಬೌಂಡರಿಗಳೊಂದಿಗೆ 37 ರನ್ ಚಚ್ಚಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029817 0 0 0
<![CDATA[ಮಲ್ಲೇಶ್ವರಂನಲ್ಲಿ ಇನ್ನೂ 10 Language Lab ಸ್ಥಾಪನೆ - ಅಶ್ವತ್ಥ ನಾರಾಯಣ ಭರವಸೆ]]> https://publictv.in/establishment-of-10-more-language-labs-in-malleswaram-bengaluru-says-ashwath-narayan/ Sat, 11 Feb 2023 13:35:34 +0000 https://publictv.in/?p=1029828 ಬೆಂಗಳೂರು: ಯುವಜನರನ್ನು ಉದ್ಯೋಗಕ್ಕೆ (Employment) ಅರ್ಹರನ್ನಾಗಿ ಮಾಡುವ ನಿಟ್ಟಿನಲ್ಲಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇನ್ನೂ 10 ಲ್ಯಾಂಗ್ವೇಜ್ ಲ್ಯಾಬ್‌ಗಳನ್ನು (ಭಾಷಾ ಕಲಿಕೆಯ ಪ್ರಯೋಗಾಲಯ) (Language Lab) ಸ್ಥಾಪಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್ ಅಶ್ವಥ್ ನಾರಾಯಣ (CN Ashwath Narayan) ಭರವಸೆ ನೀಡಿದರು.

ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಮಲ್ಲೇಶ್ವರಂ 18ನೇ ಅಡ್ಡರಸ್ತೆಯಲ್ಲಿ ಇರುವ ಸರ್ಕಾರಿ ಪದವಿಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜು (Government College) ಆವರಣದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಇದನ್ನೂ ಓದಿ: ಅಶ್ವಿನ್, ಶಮಿ ಸ್ಪಿನ್ ದಾಳಿಗೆ ಮಕಾಡೆ ಮಲಗಿದ ಕಾಂಗರೂ ಪಡೆ – ಭಾರತಕ್ಕೆ 1-0 ಜಯದ ಮುನ್ನಡೆ

ಕರ್ನಾಟಕದಲ್ಲಿ ಉದ್ಯೋಗ (Employment) ಅವಕಾಶಗಳಿಗೆ ಕೊರತೆ ಇಲ್ಲ. ಮುಖ್ಯಮಂತ್ರಿಗಳ ಮತ್ತು ಪ್ರಧಾನ ಮಂತ್ರಿಗಳ ಕೌಶಲ್ಯ ವಿಕಾಸ ಯೋಜನೆಯಡಿ 18 ರಿಂದ 35 ವರ್ಷಗಳ ಒಳಗಿನ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕೊಟ್ಟು, ಉದ್ಯೋಗಗಳಿಗೆ ಸಜ್ಜುಗೊಳಿಸಲಾಗುತ್ತಿದೆ ಎಂದು ಅವರು ಹೇಳಿದರು.

ಸ್ಕಿಲ್ ಪೋರ್ಟಲ್ (Skill Portal) ವೇದಿಕೆಯಲ್ಲಿ ಈಗಾಗಲೇ 250 ಕಂಪನಿಗಳು ನೋಂದಣಿ ಆಗಿವೆ. ಹಾಗೆಯೇ ಸ್ಕಿಲ್ ಕನೆಕ್ಟ್ ಉಪಕ್ರಮದಡಿ 25 ಸಾವಿರ ಉದ್ಯೋಗ ನೇಮಕಾತಿಗೆ ಚಾಲನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಒಂದೇ ತಿಂಗಳಲ್ಲಿ 6,085 ಕೋಟಿ GST ಸಂಗ್ರಹ – ಸಿಎಂ ಬೊಮ್ಮಾಯಿ

ಇದೀಗ ಬೆಂಗಳೂರು ದೇಶದ ಜ್ಞಾನ, ಆರ್ಥಿಕ, ಸ್ಟಾರ್ಟಪ್ ಮತ್ತು ಅಗ್ರಿಟೆಕ್ ರಾಜಧಾನಿಯಾಗಿ ಹೊರಹೊಮ್ಮಿದೆ. ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿರುವ ಬೆಂಗಳೂರಿನಲ್ಲಿ (Bengaluru) ಯುವಜನರ ಉಜ್ವಲ ಭವಿಷ್ಯ ಅಡಗಿದೆ. ಹೀಗಾಗಿ ಲಕ್ಷಾಂತರ ಯುವಜನತೆಗೆ ಕೌಶಲ್ಯಗಳನ್ನು ಕಲಿಸಲಾಗುತ್ತಿದೆ. ಇವೆಲ್ಲದರ ಪರಿಣಾಮದಿಂದಲೇ ರಾಜ್ಯದಲ್ಲಿ ನಿರುದ್ಯೋಗ ಪರಿಣಾಮ ಕಡಿಮೆಯಾಗಿದೆ ಎಂದು ವಿವರಿಸಿದರು.

ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾಗಲು ವಿಫಲರಾಗುವ ವಿದ್ಯಾರ್ಥಿಗಳಿಗೂ ಸರ್ಕಾರ ವಿಶೇಷ ತರಬೇತಿಗೆ ವ್ಯವಸ್ಥೆ ಮಾಡಿದೆ. ಸರ್ವರಿಗೂ ಉದ್ಯೋಗ ಎನ್ನುವುದೇ ಸರ್ಕಾರದ ನೀತಿ. ಪ್ರಸ್ತತ ದಿನದ ಉದ್ಯೋಗ ಮೇಳದಲ್ಲಿ 125 ಕಂಪನಿಗಳು ಪಾಲ್ಗೊಂಡಿದ್ದು, 28 ಸಾವಿರ ಉದ್ಯೋಗ ಅವಕಾಶಗಳು ಲಭ್ಯವಿವೆ. ಎಸ್ಸೆಸ್ಸೆಲ್ಸಿಯಿಂದ ಎಂಜಿನಿಯರಿಂಗ್ ಪದವೀಧರರವರೆಗೆ ಇಲ್ಲಿ ಅವಕಾಶ ಒದಗಿಸಲಾಗಿದೆ ಎಂದು ತಿಳಿಸಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029828 0 0 0
<![CDATA[15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆಗೆ ಕಾರಣವಾಯ್ತು 2 ಚಿನ್ನದ ಹಲ್ಲು!]]> https://publictv.in/how-2-gold-teeth-helped-mumbai-cops-catch-man-missing-for-15-years/ Sat, 11 Feb 2023 13:44:14 +0000 https://publictv.in/?p=1029835 ಮುಂಬೈ: ಜಾಮೀನು ಪಡೆದು ಪೊಲೀಸರ ಕಣ್ತಪ್ಪಿಸಿ 15 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು (Mumbai Police) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಎರಡು ಚಿನ್ನದ ಹಲ್ಲುಗಳು (Gold Teeth) ಆತ ಪೊಲೀಸರಿಗೆ ಸಿಕ್ಕಿಬೀಳಲು ಕಾರಣವಾಯ್ತು.

ಪ್ರವೀಣ್ ಅಶುಭ ಜಡೇಜಾ ಎಂಬಾತ ಬಂಧಿತ ಆರೋಪಿ (Accused). ಆರೋಪಿಯ ಇತರ ಸಹಚರರಿಂದ ಮಾಹಿತಿ ಪಡೆದ ಪೊಲೀಸರು, ಎಲ್‌ಐಸಿ (LIC) ಸಿಬ್ಬಂದಿ ಎಂದು ಹೇಳಿಕೊಂಡು ಪ್ರವೀಣ್‌ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮಲ್ಲೇಶ್ವರಂನಲ್ಲಿ ಇನ್ನೂ 10 Language Lab ಸ್ಥಾಪನೆ – ಅಶ್ವತ್ಥ ನಾರಾಯಣ ಭರವಸೆ

2007ರಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಜಡೇಜಾ, ಅಂಗಡಿ ಮಾಲೀಕನಿಗೆ 40 ಸಾವಿರ ರೂ.ಗಳನ್ನು ವಂಚಿಸಿ ತನ್ನ ಗುರುತನ್ನು ಮರೆಸಿಕೊಂಡು ಗುಜರಾತಿನ ಕಚ್‌ನಲ್ಲಿ ನೆಲೆಸಿದ್ದ. ಆರೋಪಿ ಹಾಕಿಸಿಕೊಂಡಿದ್ದ 2 ಬಂಗಾರದ ಹಲ್ಲುಗಳು ಆತನನ್ನು ಗುರುತಿಸಲು ಸಹಕಾರಿಯಾದವು ಎಂದು ಪೊಲೀಸರು ತಿಳಿಸಿದ್ದಾರೆ.

ತಾನು ಕೆಲಸ ಮಾಡುತ್ತಿದ್ದ ಬಟ್ಟೆ ಅಂಗಡಿ ಮಾಲೀಕನಿಗೆ ವಂಚಿಸಿ, ಪೊಲೀಸರಿಗೆ ತಪ್ಪು ಮಾಹಿತಿ ನೀಡಿ ಬಂಧನಕ್ಕೊಳಗಾಗಿದ್ದ ಆರೋಪಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದ. ಮರಳಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಕಾರಣ ಆತನನ್ನು ಬಂಧಿಸುವಂತೆ ನ್ಯಾಯಾಲಯ (Mumbai Court) ಆದೇಶಿಸಿತ್ತು. ಇದನ್ನೂ ಓದಿ: DGCA ನಿಮಯಗಳ ಉಲ್ಲಂಘನೆ – ಏರ್‌ಏಷ್ಯಾ ಇಂಡಿಯಾಗೆ 44 ಲಕ್ಷ ದಂಡ

ವ್ಯಾಪಾರಿಯೊಬ್ಬರಿಂದ 40 ಸಾವಿರ ರೂ. ಹಣವನ್ನು ಪಡೆದು ಬರಲು ಬಟ್ಟೆ ಅಂಗಡಿ ಮಾಲೀಕರು, ಜಡೇಜನಿಗೆ ತಿಳಿಸಿದ್ದರು. ಮಾಲೀಕರ ಮಾತಿನಂತೆ ಹಣ ಪಡೆದ ಪ್ರವೀಣ್, ಅದನ್ನು ಕಳ್ಳರು ದೋಚಿಕೊಂಡು ಹೋದರೆಂದು ಕತೆ ಕಟ್ಟಿದ್ದ. ಈ ಸಂಬಂಧ ಮಾಲೀಕ ಪೊಲೀಸರಿಗೆ ದೂರು ನೀಡಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡ ಪೊಲೀಸರು ಪ್ರವೀಣ್‌ನನ್ನು ಬಂಧಿಸಿದ್ದರು. ಅದಾದ ಬಳಿಕ ಆರೋಪಿಗೆ ನ್ಯಾಯಾಲಯ ಜಾಮೀನು ನೀಡಿತ್ತು. ನಂತರ ಪ್ರವೀಣ್ ತಲೆಮರೆಸಿಕೊಂಡಿದ್ದ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029835 0 0 0
<![CDATA[`ರಿಷಬ್' ಜೊತೆ ಕಾಣಿಸಿಕೊಂಡ ಊರ್ವಶಿ ರೌಟೇಲಾ: `ಕಾಂತಾರ 2' ಬಗ್ಗೆ ಅಪ್‌ಡೇಟ್]]> https://publictv.in/will-urvashi-rautela-be-part-of-kantara-2-as-the-actress-meets-rishab-shetty/ Sat, 11 Feb 2023 13:58:15 +0000 https://publictv.in/?p=1029844 ರಾವತ ಬೆಡಗಿ ಊರ್ವಶಿ ರೌಟೇಲಾ (Urvashi Rautela) ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಇದೀಗ ರಿಷಬ್ ಪಂತ್‌ನ ಬಿಟ್ಟು, ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಅವರನ್ನು ನಟಿ ಭೇಟಿ ಮಾಡಿದ್ದಾರೆ. ಈ ಕುರಿತ ಫೋಟೋ ಶೇರ್ ಮಾಡಿ, `ಕಾಂತಾರ 2' (Kantara 2) ಎಂದು ಉಲ್ಲೇಖಿಸಿದ್ದಾರೆ.

ಟೀಂ ಇಂಡಿಯಾ ಆಟಗಾರ ರಿಷಬ್ ಪಂತ್ (Rishab Pant) ಹಿಂದೆ ಬಿದ್ದಿರುವ ಊರ್ವಶಿ, ಅವರನ್ನು ಬಿಟ್ಟು ಬಿಡದೆ ಕಾಡುತ್ತಿದ್ದಾರೆ. ಅಪಘಾತದಿಂದ ಆಸ್ಪತ್ರೆ ದಾಖಲಾಗಿದ್ದ ಪಂತ್ ಬಗ್ಗೆ ಊರ್ವಶಿ ಪರೋಕ್ಷವಾಗಿ ಪೋಸ್ಟ್‌ಗಳನ್ನ ಹಾಕುತ್ತಿದ್ದರು. ಊರ್ವಶಿ ನಡೆ ಪಂತ್ ಅಭಿಮಾನಿಗಳನ್ನು ಕೆರಳಿಸಿತ್ತು. ಇದೀಗ ರಿಷಬ್ ಪಂತ್ ಬಿಟ್ಟು ರಿಷಬ್ ಶೆಟ್ಟಿ ಅವರನ್ನ ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ. ಊರ್ವಶಿ ರೌಟೇಲಾ ಶನಿವಾರ (ಫೆ.11) ರಿಷಬ್ ಜೊತೆಗಿನ ಫೋಟೋ ಶೇರ್ ಮಾಡಿ ಕಾಂತಾರ ಪ್ರೀಕ್ವೆಲ್ ಬಗ್ಗೆ ಸುಳಿವು ನೀಡಿದ್ದಾರೆ.

 
View this post on Instagram
 

A post shared by Urvashi Rautela (@urvashirautela)

`ಕಾಂತಾರ' ನಿರ್ದೇಶಕ ರಿಷಬ್ ಶೆಟ್ಟಿ ಜೊತೆ ಊರ್ವಶಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಊರ್ವಶಿ ಹಳದಿ ಬಣ್ಣದ ಡ್ರೆಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ರಿಷಬ್ ಬಿಳಿ ಬಣ್ಣದ ಶರ್ಟ್ನಲ್ಲಿ ಕಾಣಿಸಿಕೊಂಡಿದ್ದಾರೆ. ನಟಿ ಫೋಟೋ ಶೇರ್ ಮಾಡಿ, `ಕಾಂತಾರಾ-2' ರಿಷಬ್ ಶೆಟ್ಟಿ ಮತ್ತು ಹೊಂಬಾಳೆ ಫಿಲ್ಮ್ಸ್ (Hombale Films) ಲೋಡಿಂಗ್' ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾನು ಕೂಡ ʻಕಾಂತಾರʼ ಸಿನಿಮಾ ನೋಡಿದೆ: ಅಮಿತ್‌ ಶಾ

ಊರ್ವಶಿ ಈ ಪೋಸ್ಟ್ಗೆ ನೆಟ್ಟಿಗರು ಸಖತ್ ಕಾಮೆಂಟ್ ಮಾಡುತ್ತಿದ್ದಾರೆ. ಪಂತ್ ಹೆಸರು ಹೇಳಿ ಕಾಲೆಳೆದಿದ್ದಾರೆ. ನೆಟ್ಟಿಗನೊಬ್ಬ ಕಾಮೆಂಟ್ ಮಾಡಿ, ಓಯ್ ಅಕ್ಕ.. ನಿಮ್ಮ ಲೈಫ್‌ನಲ್ಲಿ ಎಷ್ಟೆಲ್ಲಾ ರಿಷಬ್ ಇದ್ದಾರೆ? ಎಂದು ಕೇಳುತ್ತಿದ್ದಾರೆ. ಇಬ್ಬರ ಫೋಟೋ ವೈರಲ್ ಆಗಿದ್ದು ಭೇಟಿಯ ಕಾರಣ ಬಹಿರಂಗವಾಗಿಲ್ಲ. ಊರ್ವಶಿ ರೌಟೇಲಾ `ಕಾಂತಾರ' ಪ್ರೀಕ್ವೆಲ್‌ನಲ್ಲಿ ನಟಿಸುತ್ತಿದ್ದಾರಾ ಎಂದು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029844 0 0 0
<![CDATA[ಸಖತ್ ಟೇಸ್ಟಿ ಬೆಳ್ಳುಳ್ಳಿ ಚಿಕನ್ ರೈಸ್ ಮಾಡಿ]]> https://publictv.in/make-delicious-garlic-chicken-rice/ Sun, 12 Feb 2023 02:30:01 +0000 https://publictv.in/?p=1029642 ಡುಗೆಯಲ್ಲಿ ಕೆಲವರು ಬೆಳ್ಳುಳ್ಳಿಯನ್ನು ಇಷ್ಟಪಡುವುದಿಲ್ಲ. ಆದರೆ ಅದೇ ಬೆಳ್ಳುಳ್ಳಿ ರುಚಿಯ ಅಭಿಮಾನಿಗಳೂ ಇದ್ದಾರೆ ಎಂದರೆ ತಪ್ಪಲ್ಲ. ಬೆಳ್ಳುಳ್ಳಿಯಲ್ಲಿ ಅದೆಷ್ಟು ಆರೋಗ್ಯಕರ ಅಂಶಗಳಿವೆಯೋ ಅದನ್ನು ಅಡುಗೆಯಲ್ಲಿ ಬಳಸುವುದರಿಂದ ಅಷ್ಟೇ ರುಚಿಯನ್ನೂ ನೀಡುತ್ತದೆ. ನಾವಿಂದು ಬೆಳ್ಳುಳ್ಳಿ ಚಿಕನ್ ರೈಸ್ (Garlic Chicken Rice) ರೆಸಿಪಿಯನ್ನು ಹೇಳಿಕೊಡುತ್ತೇವೆ. ಸಿಂಪಲ್ ವಿಧಾನವನ್ನು ನೀವು ಕೂಡಾ ಈ ವೀಕೆಂಡ್‌ನಲ್ಲಿ ಒಮ್ಮೆ ಮಾಡಿ ನೋಡಿ.

ಬೇಕಾಗುವ ಪದಾರ್ಥಗಳು: ಹೆಚ್ಚಿದ ಈರುಳ್ಳಿ - ಕಾಲು ಕಪ್ ಹೆಚ್ಚಿದ ಕ್ಯಾಪ್ಸಿಕಮ್ - ಅರ್ಧ ಕಪ್ ಜಜ್ಜಿದ ಬೆಳ್ಳುಳ್ಳಿ - 4 ಎಸಳು ಅಕ್ಕಿ - ಅರ್ಧ ಕಪ್ ಎಣ್ಣೆ - 2 ಟೀಸ್ಪೂನ್ ನಿಂಬೆ ರಸ - ಕಾಲು ಕಪ್ ಕತ್ತರಿಸಿದ ಚಿಕನ್ ಬ್ರೆಸ್ಟ್ - 1 ಶುಂಠಿ ಪೇಸ್ಟ್ - 2 ಟೀಸ್ಪೂನ್ ಸೋಯಾ ಸಾಸ್ - 2 ಟೀಸ್ಪೂನ್ ಜೇನು - 1 ಟೀಸ್ಪೂನ್ ಬೇಯಿಸಿದ ಚಿಕನ್ ಸ್ಟಾಕ್ - ಅರ್ಧ ಕಪ್ ಕೊತ್ತಂಬರಿ ಸೊಪ್ಪು - 2 ಟೀಸ್ಪೂನ್ ಉಪ್ಪು - ರುಚಿಗೆ ತಕ್ಕಷ್ಟು ಇದನ್ನೂ ಓದಿ: ಮಂಗಳೂರು ಸ್ಟೈಲ್‌ನಲ್ಲಿ ಚಿಕನ್ ಸುಕ್ಕ ಮಾಡಿ – ನಾಲಿಗೆ ಚಪ್ಪರಿಸಿ ಸವಿಯಿರಿ

ಮಾಡುವ ವಿಧಾನ: * ಮೊದಲಿಗೆ ಒಂದು ದೊಡ್ಡ ಪಾತ್ರೆ ತೆಗೆದುಕೊಂಡು, ಅದರಲ್ಲಿ ಚಿಕನ್ ತುಂಡುಗಳು, ಈರುಳ್ಳಿ, ಬೆಳ್ಳುಳ್ಳಿ, ಶುಂಠಿ, ಎಣ್ಣೆ, ಉಪ್ಪು ಮತ್ತು ನಿಂಬೆ ರಸ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಅದನ್ನು ಸುಮಾರು 1 ಗಂಟೆ ಮ್ಯಾರಿನೇಟ್ ಆಗಲು ಪಕ್ಕಕ್ಕಿಡಿ. * ಬಳಿಕ ಕುಕ್ಕರ್ ತೆಗೆದುಕೊಂಡು, ಅದರಲ್ಲಿ ಅಕ್ಕಿ ಹಾಗೂ ನೀರು ಹಾಕಿ ಮುಚ್ಚಳ ಹಾಕದೇ ಅರ್ಧದಷ್ಟು ಬೇಯಿಸಿಕೊಳ್ಳಿ. * ಬಳಿಕ ಮ್ಯಾರಿನೇಟ್ ಮಾಡಿದ ಚಿಕನ್, ಕ್ಯಾಪ್ಸಿಕಮ್, ಸೋಯಾಸಾಸ್ ಹಾಕಿ, ಚಿಕನ್ ಸ್ಟಾಕ್ ಸೇರಿಸಿ ಮಿಶ್ರಣ ಮಾಡಿ. * ಕುಕ್ಕರ್ ಮುಚ್ಚಳ ಮುಚ್ಚಿ, ಸೀಟಿ ಹಾಕದೇ 5-10 ನಿಮಿಷ ಬೇಯಿಸಿಕೊಳ್ಳಿ. * ಅಕ್ಕಿ ಸಂಪೂರ್ಣವಾಗಿ ಬೆಂದಿದೆ ಎಂದು ಖಚಿತಪಡಿಸಿಕೊಂಡ ಬಳಿಕ ಜೇನು ತುಪ್ಪ, ಕೊತ್ತಂಬರಿ ಸೊಪ್ಪು ಹಾಕಿ ಮಿಶ್ರಣ ಮಾಡಿ. * ಇದೀಗ ಬೆಳ್ಳುಳ್ಳಿ ಚಿಕನ್ ರೈಸ್ ತಯಾರಾಗಿದ್ದು, ಬಿಸಿಬಿಸಿಯಾಗಿ ಬಡಿಸಿ, ರಾಯಿತಾದೊಂದಿಗೆ ಸವಿಯಿರಿ. ಇದನ್ನೂ ಓದಿ: ಮೀನು ಖಾದ್ಯ ಪ್ರಿಯರಿಗಾಗಿ ರುಚಿಯಾದ ತಂದೂರಿ ಫಿಶ್ ರೆಸಿಪಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029642 0 0 0
<![CDATA[ದಿನ ಭವಿಷ್ಯ: 12-02-2023]]> https://publictv.in/daily-horoscope12-02-2023/ Sun, 12 Feb 2023 00:30:21 +0000 https://publictv.in/?p=1029788 ಪಂಚಾಂಗ: ಸಂವತ್ಸರ - ಶುಭಕೃತ್ ಋತು - ಶಿಶಿರ ಅಯನ - ಉತ್ತರಾಯಣ ಮಾಸ - ಮಾಘ ಪಕ್ಷ - ಕೃಷ್ಣ ತಿಥಿ - ಷಷ್ಠಿ ನಕ್ಷತ್ರ - ಸ್ವಾತಿ

ರಾಹುಕಾಲ: 04 : 56 PM - 06 : 24 PM ಗುಳಿಕಕಾಲ: 03 : 29 PM - 04 : 56 PM ಯಮಗಂಡಕಾಲ: 12 : 33 PM - 02 : 01 PM

ಮೇಷ: ಕೆಲಸದ ಯೋಜನೆಗಳಲ್ಲಿ ಲಾಭ, ಧನಲಾಭ, ಮನೆಯಲ್ಲಿ ಶುಭಕಾರ್ಯ.

ವೃಷಭ: ದೂರ ಪ್ರಯಾಣ ಸಾಧ್ಯ, ಆರ್ಥಿಕತೆ ಉತ್ತಮವಾಗಿರುವುದಿಲ್ಲ, ಅಗತ್ಯ ಕೆಲಸ ಮೊದಲು ಮಾಡಿ.

ಮಿಥುನ: ಆರ್ಥಿಕ ಪರಿಸ್ಥಿತಿ ಉತ್ತಮ, ಅನಾರೋಗ್ಯ, ವಿವಾಹ ಯೋಗ.

ಕರ್ಕಟಕ: ವ್ಯವಹಾರದಲ್ಲಿ ಶುಭ, ಸಂಗಾತಿಯೊಡನೆ ಪ್ರವಾಸ, ಮಹಿಳೆಯರಿಗೆ ಗೌರವ ಲಭ್ಯ.

ಸಿಂಹ: ದೇವತಾರಾಧನೆ ನಡೆಸಿ, ನೂತನ ಮಿತ್ರರ ಭೇಟಿ, ಮನಸ್ಸಿಗೆ ಮಂಕು ಕವಿದಂತಿರುವುದು.

ಕನ್ಯಾ: ಉದ್ಯೋಗಾಕಾಂಕ್ಷಿಗಳಿಗೆ ಶುಭ, ಕೆಲಸಗಳಲ್ಲಿ ಜಯಗಳಿಸುವಿರಿ, ವಿವಾಹಕಾಂಕ್ಷಿಗಳಿಗೆ ಶುಭ.

ತುಲಾ: ಯುವಕರು ಶ್ರಮಿಸಬೇಕು, ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ, ಮಕ್ಕಳ ಆರೋಗ್ಯದಲ್ಲಿ ಎಚ್ಚರ.

ವೃಶ್ಚಿಕ: ಆರೋಗ್ಯದ ಕಡೆ ಗಮನ, ದ್ರವ್ಯಲಾಭ, ಉದ್ಯೋಗದಲ್ಲಿ ತೊಂದರೆ.

ಧನಸ್ಸು: ಹೆಚ್ಚು ಒತ್ತಡ, ಆಕಸ್ಮಿಕ ಧನಾಗಮ, ಸಾಹಸ ಕಾರ್ಯಗಳಲ್ಲಿ ಜಯಶೀಲತೆ, ಶೀತ ಮತ್ತು ಕೆಮ್ಮಿನಿಂದ ಅಸ್ವಸ್ಥತೆ.

ಮಕರ: ಅಜಾಗರೂಕತೆಯಿಂದ ದೂರವಿರಿ, ಅನವಶ್ಯಕ ಚರ್ಚೆಗಳನ್ನು ತಪ್ಪಿಸಬೇಕು, ಗಾಯಗೊಳ್ಳುವ ಸಾಧ್ಯತೆ.

ಕುಂಭ: ವಿದ್ಯಾರ್ಥಿಗಳಿಗೆ ಮುನ್ನಡೆ, ಆರ್ಥಿಕ ನೆರವು, ಯೋಜನೆಗಳಲ್ಲಿ ಮಂದತ್ವ.

ಮೀನ: ಕೌಟುಂಬಿಕ ಸಂತೋಷಕ್ಕಾಗಿ ಖರ್ಚು, ಸಿದ್ದ ಆಹಾರ ಮಾರಾಟಸ್ಥರಿಗೆ ಲಾಭ, ಅವಕಾಶಗಳ ಸದುಪಯೋಗಪಡಿಸಿಕೊಳ್ಳಿ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029788 0 0 0
<![CDATA[ರಾಜ್ಯದ ಹವಾಮಾನ ವರದಿ: 12-02-2023]]> https://publictv.in/karnataka-weather-report-12-02-2023/ Sun, 12 Feb 2023 00:00:56 +0000 https://publictv.in/?p=1029807 ರಾಜ್ಯಾದ್ಯಂತ ಇದೀಗ ಚಳಿಯ ಪ್ರಮಾಣ ಕಡಿಮೆಯಾಗಿದ್ದು, ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಬೆಳಗ್ಗೆ ಸಮಯದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಚಳಿ ವಾತಾವರಣ ಇರಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರಣ ಕಂಡು ಬರಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲಗ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ: ಬೆಂಗಳೂರು: 32-15 ಮಂಗಳೂರು: 32-23 ಶಿವಮೊಗ್ಗ: 36-18 ಬೆಳಗಾವಿ: 34-19 ಮೈಸೂರು: 33-16 ಮಂಡ್ಯ: 34-16

ಮಡಿಕೇರಿ: 31-14 ರಾಮನಗರ: 34-16 ಹಾಸನ: 33-16 ಚಾಮರಾಜನಗರ: 33-16 ಚಿಕ್ಕಬಳ್ಳಾಪುರ: 31-14

ಕೋಲಾರ: 32-14 ತುಮಕೂರು: 33-16 ಉಡುಪಿ: 33-23 ಕಾರವಾರ: 33-23 ಚಿಕ್ಕಮಗಳೂರು: 32-16 ದಾವಣಗೆರೆ: 36-18

ಹುಬ್ಬಳ್ಳಿ: 36-19 ಚಿತ್ರದುರ್ಗ: 34-18 ಹಾವೇರಿ: 36-18 ಬಳ್ಳಾರಿ: 36-18 ಗದಗ: 36-19 ಕೊಪ್ಪಳ: 36-19

ರಾಯಚೂರು: 36-18 ಯಾದಗಿರಿ: 37-19 ವಿಜಯಪುರ: 35-19 ಬೀದರ್: 34-16 ಕಲಬುರಗಿ: 37-18 ಬಾಗಲಕೋಟೆ: 36-19

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029807 0 0 0
<![CDATA[ಲಾರಿಗೆ ಡಿಕ್ಕಿ ಹೊಡೆದ ಕಾರು - 2 ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ನವ ದಂಪತಿ ಸಾವು]]> https://publictv.in/couple-dies-in-lorry-and-car-accident-in-tumakuru/ Sat, 11 Feb 2023 14:14:25 +0000 https://publictv.in/?p=1029848 ತುಮಕೂರು: ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನವ ದಂಪತಿ ಸಾವನಪ್ಪಿದ ದಾರುಣ ಘಟನೆ ತುಮಕೂರು (Tumakuru) ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ನಡೆದಿದೆ.

ರಘು (35) ಹಾಗೂ ಅನುಷಾ (28) ಮೃತ ನವ ದಂಪತಿ. ಚಿಕ್ಕನಾಯಕನಹಳ್ಳಿ ತಾಲೂಕಿನ ತಿಗಳನಹಳ್ಳಿಯಿಂದ ಬಳ್ಳಾರಿಗೆ ಮದುವೆಗೆ ಹೋಗುತಿದ್ದರು. ಈ ವೇಳೆ ಹುಳಿಯಾರ್ ಗೇಟ್ ಬಳಿ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು‌ ನುಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ದಂಪತಿ‌ ಅಸುನೀಗಿದ್ದಾರೆ. ಇದನ್ನೂ ಓದಿ: ನಿರಾಣಿ ಬೆಂಬಲಿಗರಿಂದ ಮುಂದುವರಿದ ಗಿಫ್ಟ್ ಪಾಲಿಟಿಕ್ಸ್- ಸಕ್ಕರೆ ತಿರಸ್ಕರಿಸಿದ ಮತ್ತೊಬ್ಬ ವ್ಯಕ್ತಿ!

ಹಾಸನ ಜಿಲ್ಲೆ ಅರಸಿಕೇರೆ ಮೂಲದ ರಘು ಹಾಗೂ ಚಿಕ್ಕನಾಯಕನಹಳ್ಳಿಯ ತಿಗಳನಹಳ್ಳಿಯ ಅನುಷಾ ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಇಬ್ಬರೂ ಸಾಫ್ಟ್‌ವೇರ್ ಎಂಜಿನಿಯರ್‌ಗಳಾಗಿದ್ದು, ಪ್ರೀತಿಸಿ ಮದುವೆ ಆಗಿದ್ದರು. ಘಟನೆ ಸಂಬಂಧ ಹುಳಿಯಾರು‌ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029848 0 0 0
<![CDATA[ಟರ್ಕಿ ಭೀಕರ ಭೂಕಂಪದಲ್ಲಿ ಸಿಲುಕಿದ್ದ ಬೆಂಗಳೂರು ಮೂಲದ ಕಂಪನಿಯ ಟೆಕ್ಕಿ ಸಾವು - ಅವಶೇಷಗಳಡಿ ಮೃತದೇಹ ಪತ್ತೆ]]> https://publictv.in/turkey-syria-earthquake-bengaluru-techie-dead-body-found/ Sat, 11 Feb 2023 14:46:37 +0000 https://publictv.in/?p=1029863 ಅಂಕಾರಾ: ಟರ್ಕಿಯಲ್ಲಿ (Turkey Syria Earthquake) ಸಂಭವಿಸಿದ ಭೀಕರ ಭೂಕಂಪದಲ್ಲಿ ಸಿಲುಕಿದ್ದ ಬೆಂಗಳೂರು ಮೂಲದ ಕಂಪನಿಯ ಟೆಕ್ಕಿ (Bengaluru Techie) ಮೃತದೇಹ ಅವಶೇಷಗಳಡಿ ಪತ್ತೆಯಾಗಿದೆ. ಶನಿವಾರ ಬೆಳಗ್ಗೆಯಷ್ಟೆ ವಿಜಯ್ ಕುಮಾರ್ ಪಾಸ್‌ಪೋರ್ಟ್ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಅವರ ಮೃತದೇಹ ಪತ್ತೆಯಾಗಿದೆ.

ಡ್ರೆಹಾಡೂನ್ ಮೂಲದ ವಿಜಯ್ ಕುಮಾರ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮೃತದೇಹ ಶನಿವಾರ ಮುಂಜಾನೆ ಪೂರ್ವ ಅನಟೋಲಿಯಾ ಪ್ರದೇಶದ ಮಲತ್ಯಾ ನಗರದ 24 ಫ್ಲೋರ್ ಅವಸಾರ್ ಹೋಟೆಲ್‌ನ ಅವಶೇಷಗಳಡಿಯಲ್ಲಿ ಪತ್ತೆಯಾಗಿದೆ. ಈ ಸಂಬಂಧ ಟ್ವೀಟ್ ಮೂಲಕ ಭಾರತದ ರಾಯಭಾರ ಕಚೇರಿ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: ಟರ್ಕಿ ಭೂಕಂಪ- ಎಂಟು ವರ್ಷದ ಬಾಲಕಿಯನ್ನು ರಕ್ಷಿಸಿದ NDRF

ವಿಜಯಕುಮಾರ್ ಕೈಯಲ್ಲಿದ್ದ ಟ್ಯಾಟೊ ಮೂಲಕ ಮೃತದೇಹ ಗುರುತು ಪತ್ತೆಯಾಗಿದೆ. ಉತ್ತರಾಖಂಡ್‌ನಲ್ಲಿರುವ ಕುಟುಂಬ ಸದಸ್ಯರು ರಕ್ಷಣಾ ಸ್ಥಳದಿಂದ ಕಳುಹಿಸಲಾದ ಪೋಟೋದ ಮೂಲಕ ವಿಜಯ್ ಕುಮಾರ್ ಎಡಗೈಯಲ್ಲಿದ್ದ ಟ್ಯಾಟೋ ಮೂಲಕ ಗುರುತು ಸಿಕ್ಕಿದೆ.

2023 ರ ಜನವರಿ 23 ರಂದು ವಿಜಯ್‌ ಕುಮಾರ್ ಟರ್ಕಿಗೆ ಹೋಗಿದ್ದರು. ಟರ್ಕಿಯ ಮಾಲತ್ಯದಲ್ಲಿರುವ ಅವಸರ್ ಹೋಟೆಲ್‌ನ ಎರಡನೇ ಮಹಡಿಯಲ್ಲಿ ತಂಗಿದ್ದರು. ಹೋಟೆಲ್‌ಗೆ ಸಮೀಪವಿರುವ ಗ್ಯಾಸ್ ಪೈಪ್ ಅಳವಡಿಕೆಯ ಯೋಜನೆಯನ್ನು ಪೂರ್ಣಗೊಳಿಸಿ ಮುಂದಿನ ವಾರ ಭಾರತಕ್ಕೆ ಮರಳಬೇಕಿತ್ತು. ಉತ್ತರಾಖಂಡ್‌ನ ಪೌರಿ ಗರ್ವಾಲ್‌ನ ಸ್ಥಳೀಯರು ಮತ್ತು ಪೀಣ್ಯ ಇಂಡಸ್ಟ್ರಿಯಲ್ ಎಸ್ಟೇಟ್‌ನಲ್ಲಿ ಬೆಂಗಳೂರು ಮೂಲದ ಆಕ್ಸಿಪ್ಲಾಂಟ್ಸ್ ಇಂಡಿಯಾದಲ್ಲಿ ಗ್ಯಾಸ್ ಪೈಪ್‌ಲೈನ್ ಅಳವಡಿಕೆ ಎಂಜಿನಿಯರ್ ಆಗಿ ಕುಮಾರ್ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ಟರ್ಕಿ ಭೂಕಂಪ – ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಟೆಕ್ಕಿ ಪಾಸ್‌ಪೋರ್ಟ್ ಪತ್ತೆ

ವಿಜಯ್ ಕುಮಾರ್‌ಗೆ ಪತ್ನಿ ಹಾಗೂ ಇಬ್ಬರು ಚಿಕ್ಕ ಮಕ್ಕಳಿದ್ದಾರೆ. ಉತ್ತರಾಖಂಡ್‌ನಲ್ಲಿರುವ ತಮ್ಮ ಮನೆಯಿಂದ ಬೆಂಗಳೂರು ಮೂಲದ ಕಂಪನಿಯಲ್ಲಿ ವರ್ಕ್ ಫ್ರಮ್ ಹೋಂನಲ್ಲಿ ಕೆಲಸ ಮಾಡುತ್ತಿದ್ದರು. ಟರ್ಕಿಯ ಕಂಪನಿಯ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಜನವರಿ ಮೊದಲ ವಾರದಲ್ಲಿ ಬೆಂಗಳೂರಿಗೆ ಬಂದಿದ್ದರು. ಬಳಿಕ ಜನವರಿ 23 ರಂದು ದೆಹಲಿಯಿಂದ ಇಸ್ತಾಂಬುಲ್ ಮೂಲಕ ಟರ್ಕಿಯ ಮಲತ್ಯಾಗೆ ಹೋಗಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029863 0 0 0
<![CDATA[ಕರ್ನಾಟಕ ಸುರಕ್ಷಿತವಾಗಿಡಲು ಮೋದಿ, ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ - ಅಮಿತ್ ಶಾ]]> https://publictv.in/only-narendra-modi-and-bjp-government-can-keep-karnataka-safe-says-amit-shah/ Sat, 11 Feb 2023 15:10:06 +0000 https://publictv.in/?p=1029867 ಮಂಗಳೂರು: ಕರ್ನಾಟಕವನ್ನು (Karnataka) ಸುರಕ್ಷಿತವಾಗಿಡಲು ಮೋದಿ ಮತ್ತು ಬಿಜೆಪಿ ಸರ್ಕಾರದಿಂದ (BJP Government) ಮಾತ್ರ ಸಾಧ್ಯ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದರು.

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ವಿವೇಕಾನಂದ ಶಾಲಾ ಮೈದಾನದಲ್ಲಿ ನಡೆದ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇದನ್ನೂ ಓದಿ: ನಾನು ಕೂಡ ʻಕಾಂತಾರʼ ಸಿನಿಮಾ ನೋಡಿದೆ: ಅಮಿತ್‌ ಶಾ

ಎಲ್ಲರೂ ನನ್ನ ಜೊತೆ `ಭಾರತ್ ಮಾತಾ ಕೀ ಜೈ' ಎಂದು ಹೇಳಿ, ನಿಮ್ಮ ಧ್ವನಿಗೆ ಏನಾಗಿದೆ ಸ್ನೇಹಿತರೆ? ಜೋರಾದ ಧ್ವನಿಯಿಂದ ಹೇಳಿ, ಮೋದಿಜಿ ತ್ರಿಪುರಾದಲ್ಲಿದ್ದಾರೆ. ಅಲ್ಲಿ ತನಕ ನಿಮ್ಮ ಮಾತು ಕೇಳುವಂತೆ ಹೇಳಿ. ಈ ಬಾರಿ ಕರ್ನಾಟಕದಲ್ಲಿ ಬಿಜೆಪಿ ಪ್ರಚಂಡ ಬಹುಮತದಿಂದ ಆಯ್ಕೆಯಾಗಬೇಕು. ಅದಕ್ಕೆ ಸಂಕಲ್ಪ ಮಾಡಿ ಜೋರಾಗಿ ಘೋಷಣೆ ಹಾಕಿ ಎಂದು ಕರೆ ನೀಡಿದರು.  

ನಾನಿಂದು ಪುತ್ತೂರಿಗೆ (Puttur) ಬಂದಿದ್ದೇನೆ. ಇದು ಪರ್ವತ ಮತ್ತು ಸಮುದ್ರದಿಂದ ಸುತ್ತುವರಿದ ಭೂಮಿ. ಪರಶುರಾಮನ ಪುಣ್ಯಭೂಮಿ. ಇಂತಹ ವಿಭಿನ್ನ ಸಂಸ್ಕೃತಿಯ ಭೂಮಿಗೆ ನಾನು ಪ್ರಣಾಮ ಮಾಡುತ್ತೇನೆ. ಕದ್ರಿ ಮಂಜುನಾಥ ಸ್ವಾಮಿ, ಮಂಗಳಾದೇವಿ ಪುತ್ತೂರು ಮಹಾಲಿಂಗೇಶ್ವರ ದೇವರಿಗೆ ಪ್ರಣಾಮ ಮಾಡುತ್ತೇನೆ. ಅಡಿಕೆ, ಕಾಳುಮೆಣಸು ಮೊದಲಾದ ಬೆಳೆ ಬೆಳೆಯುತ್ತಾರೆ. ಅಡಿಕೆಗೂ ಗುಜರಾತಿಗೂ (Gujarat) ಅತ್ಯಂತ ನಿಕಟ ಸಂಬಂಧವಿದೆ ಎಂದು ಸ್ಮರಿಸಿದರು.

ಕ್ಯಾಂಪ್ಕೋದ ಆಮಂತ್ರಣ ಬಂದಾಗ ಹೋಗಬೇಕೋ ಬೇಡವೋ ಎಂದು ಅನಿಸಿತು. ಆದರೆ ಕ್ಯಾಂಪ್ಕೋದಂತಹ ಸಂಸ್ಥೆಯ ಸಾಧನೆ ನೋಡಿ ಬರದೇ ಇರಲು ಆಗಲಿಲ್ಲ. ವಾರಣಾಸಿ ಸುಬ್ರಾಯ ಭಟ್ ಅವರು ಸ್ಥಾಪಿಸಿದ ಸಂಸ್ಥೆ ಇದೀಗ ಬೃಹತ್ ಮರವಾಗಿ ಬೆಳೆದಿದೆ. ಕ್ಯಾಂಪ್ಕೋ 1.25 ಲಕ್ಷ ಚದರ ಮೀಟರ್‌ನ ಆಗ್ರಿ ಮಾಲ್ ಆರಂಭಿಸಲಿದೆ. ಇದರಿಂದ ಅಡಿಕೆ ಬೆಳೆಗಾರರಿಗೆ ತುಂಬಾ ಪ್ರಯೋಜನಕಾರಿಯಾಗಲಿದೆ. ಕ್ಯಾಂಪ್ಕೋ ತೆಂಗಿನ ಎಣ್ಣೆಯ ಪ್ಯಾಕ್ ಅನ್ನೂ ಬಿಡುಗಡೆ ಮಾಡಿದೆ. ಕೆಲವೊಮ್ಮೆ 50 ವರ್ಷಗಳಿಂದ ಸ್ಥಾಪನೆಯಾದ ಆಡಳಿತ ಮಂಡಳಿಯ ಮೇಲೂ ಸಂಶಯ ಮೂಡುತ್ತದೆ. ಆದರೆ ಕ್ಯಾಂಪ್ಕೋ ಇಂಥ ಯಾವುದೇ ಸಂಶಯಗಳಿಗೆ ಅವಕಾಶ ನೀಡಿಲ್ಲ ಎಂದು ಶ್ಲಾಘಿಸಿದರು.

ಇದೇ ವೇಳೆ ಕಾಂಗ್ರೆಸ್-ಜೆಡಿಎಸ್ (Congress, JDS) ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, ಭ್ರಷ್ಟ ಕಾಂಗ್ರೆಸ್ ಸರ್ಕಾರ ದೇಶವನ್ನೇ ಹಾಳುಮಾಡಿದೆ. ಟಿಪ್ಪುವನ್ನು ನಂಬುವ ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಮತ ಕೊಡಬೇಕೊ ಅಥವಾ ರಾಣಿ ಅಬ್ಬಕ್ಕನನ್ನು ನಂಬುವ ಬಿಜೆಪಿಗೆ ಮತ ಕೊಡಬೇಕೊ? ನೀವೆ ತೀರ್ಮಾನಿಸಿ ಎಂದು ಹೇಳಿದರು. ಇದನ್ನೂ ಓದಿ: ಮಲ್ಲೇಶ್ವರಂನಲ್ಲಿ ಇನ್ನೂ 10 Language Lab ಸ್ಥಾಪನೆ – ಅಶ್ವತ್ಥ ನಾರಾಯಣ ಭರವಸೆ

ಕಾಂಗ್ರೆಸ್, ಪಿಎಫ್‌ಐ (PFI)) ಸಂಘಟನೆಯ ಹಲವು ನಾಯಕರನ್ನ ಬಿಟ್ಟಿತ್ತು. ಆದರೆ ಪ್ರಧಾನಿ ಮೋದಿ ಆ ಸಂಘಟನೆಯನ್ನೇ ಬ್ಯಾನ್ ಮಾಡಿದ್ದಾರೆ. ಯಡಿಯೂರಪ್ಪನವರಿಂದಾಗಿ ರಾಜ್ಯ ಮುಂದಿದೆ. ಕರ್ನಾಟಕವನ್ನು ಸುರಕ್ಷಿತವಾಗಿಡಲು ಮೋದಿ ಮತ್ತು ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ ಎಂದು ಬೀಗಿದರು.

ಕಾಂಗ್ರೆಸ್ ಮತ್ತು ಜೆಡಿಎಸ್ 370ನೇ ವಿಧಿಯನ್ನು ರದ್ದು ಮಾಡಿದಾಗ ವಿರೋಧಿಸಿದ್ದರು. ಆಗ ನಾವು ರಕ್ತದ ಓಕುಳಿಯೇ ಹರಿಯಬಹುದು ಎಂದು ಎಚ್ಚರಿಸಿದ್ದೆವು. ಕಾಶ್ಮೀರ ನಮ್ಮದಾ ಅಲ್ಲವಾ ಹೇಳಿ? ಎಂದು ಸಭಿಕರನ್ನೇ ಪ್ರಶ್ನೆ ಮಾಡಿದರು.

ನಂತರ ನೀವೆಲ್ಲರೂ ಮೋದಿಜಿ, ಬಸವರಾಜ ಬೊಮ್ಮಾಯಿ ಅವರ ಜೊತೆ ನಿಲ್ಲುತ್ತೀರಾ? ಮೋದಿಜಿಯವರನ್ನು ಬೆಂಬಲಿಸುತ್ತೀರಾ? ಹಾಗಾದ್ರೆ ಎಲ್ಲರೂ ನನ್ನ ಜೊತೆ ಸೇರಿ ಒಂದೇ ಮಾತರಂ ಅಂತಾ ಹೇಳಿ? ಎರಡೂ ಕೈ ಮೇಲೆ ಮಾಡಿ ವಂದೇ ಮಾತರಂ ಹೇಳಿ ಎಂದು ಸಭಿಕರನ್ನು ಹುರಿದುಂಬಿಸಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029867 0 0 0
<![CDATA[ಒಂದು ಬಾರಿ JDSಗೆ ಬಹುಮತ ನೀಡಿ, ಈ ರಾಜ್ಯದ ಜನರ ಋಣ ತೀರಿಸುವೆ - ಹೆಚ್‌ಡಿಕೆ ಶಪಥ]]> https://publictv.in/give-majority-vote-to-jds-once-hd-kumaraswamy/ Sat, 11 Feb 2023 15:29:22 +0000 https://publictv.in/?p=1029873 ಚಿಕ್ಕೋಡಿ: ಒಂದು ಬಾರಿ ಜೆಡಿಎಸ್‌ಗೆ (JDS) ಬಹುಮತ ನೀಡಿ, ಈ ರಾಜ್ಯದ ಜನರ ಋಣ ತೀರಿಸುವ ಕೆಲಸ ಮಾಡುವೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಶಪಥ ಮಾಡಿದರು.

ಬೆಳಗಾವಿ (Belagavi) ಜಿಲ್ಲೆಯ ಕುಡಚಿ ವಿಧಾನಸಭಾ ಕ್ಷೇತ್ರದ ಕುರುಬಗೋಡಿ ಗ್ರಾಮದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಅವರು ಮಾತನಾಡಿದರು. ಇದನ್ನೂ ಓದಿ: ಕರ್ನಾಟಕ ಸುರಕ್ಷಿತವಾಗಿಡಲು ಮೋದಿ, ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ – ಅಮಿತ್ ಶಾ

ಜೆಡಿಎಸ್ ಪಕ್ಷ ಈ ಬಾರಿ ಅಧಿಕಾರಕ್ಕೆ ಬಂದರೆ 1 ರಿಂದ 12ನೇ ತರಗತಿವರೆಗೆ ಉಚಿತ ಶಿಕ್ಷಣ ಕೊಡುತ್ತೇವೆ. ಯಾವುದೇ ಖಾಸಗಿ ಶಾಲೆಗಳಿಗೂ (Private School) ಕಡಿಮೆಯಿಲ್ಲದಂತೆ ಸರ್ಕಾರಿ ಶಾಲೆಗಳನ್ನ ಅಭಿವೃದ್ಧಿ ಮಾಡ್ತೇವೆ. ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾದ್ರೆ, ಸರ್ಕಾರದಿಂದಲೇ ಆಸ್ಪತ್ರೆ (Hospital) ಬಿಲ್ ಪಾವತಿಸುವ ಕೆಲಸ ಮಾಡ್ತೇವೆ ಎಂದು ಭರವಸೆ ನೀಡಿದರು.

ಪ್ರತಿ ಗ್ರಾಮ ಪಂಚಾಯಿತಿಗೆ ಹೈಟೆಕ್ ಆಸ್ಪತ್ರೆ ನಿರ್ಮಾಣ ಮಾಡಿ ಮೂವರು ತಜ್ಞ ವೈದ್ಯರು ಸೇರಿದಂತೆ 30 ಜನ ವೈದ್ಯಕೀಯ ಸಿಬ್ಬಂದಿ ನೇಮಿಸಿ, ಗ್ರಾಮೀಣ ಜನತೆಯ ಆರೋಗ್ಯಕ್ಕೆ ಒತ್ತು ನೀಡುತ್ತೇವೆ. ಪ್ರತಿನಿತ್ಯ ನನ್ನ ಬಳಿ ನೂರಾರು ಜನ ಬರ್ತಾರೆ. ಬೇರೆ ಬೇರೆ ಕಾಯಿಲೆಗಳಿಂದ ಬಳಲುತ್ತಿರುತ್ತಾರೆ. ಅವರಿಗೆ ಹಣಕಾಸಿನ ನೆರವು ಸಿಗುವಂತೆ ಮಾಡ್ತೇವೆ. ನಾನು ಬಡ ಜನರಿಗೆ ಬಹಳ ಸುಲಭವಾಗಿ ಸಿಗುವ ವ್ಯಕ್ತಿ. ಆದ್ದರಿಂದ ಜನ ಬೇರೆ ಯಾರ ಮನೆಗೂ ಹೋಗುವುದಿಲ್ಲ. ನನ್ನ ಮನೆಗೇ ಬರ್ತಾರೆ ಎಂದು ಹೇಳಿಕೊಂಡರು.

ವೇದಿಕೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಪ್ರತಾಪಗೌಡ ಪಾಟೀಲ್ ಮೊದಲಾದವರು ಇದ್ದರು. ಇದನ್ನೂ ಓದಿ: ಟರ್ಕಿ ಭೀಕರ ಭೂಕಂಪದಲ್ಲಿ ಸಿಲುಕಿದ್ದ ಬೆಂಗಳೂರು ಮೂಲದ ಕಂಪನಿಯ ಟೆಕ್ಕಿ ಸಾವು – ಅವಶೇಷಗಳಡಿ ಮೃತದೇಹ ಪತ್ತೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029873 0 0 0
<![CDATA[ರಿಯಾಯಿತಿ ಕೊಟ್ಟ 9 ದಿನಗಳಲ್ಲಿ 100 ಕೋಟಿಗೂ ಅಧಿಕ ದಂಡ ಸಂಗ್ರಹ]]> https://publictv.in/bengaluru-traffic-fine-collection-crosses-rs-100-crore/ Sat, 11 Feb 2023 16:09:07 +0000 https://publictv.in/?p=1029878 ಬೆಂಗಳೂರು: ರಾಜ್ಯದಲ್ಲಿ 50 ಪರ್ಸೆಂಟ್ ಡಿಸ್ಕೌಂಟ್ ದಂಡಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಶನಿವಾರ ಕೊನೆಯ ದಿನವಾಗಿದ್ದು, ದಂಡದ ಮೊತ್ತ 100 ಕೋಟಿ ಗಡಿ ದಾಟಿದೆ. ದಂಡ ಪಾವತಿಗೆ ಅವಧಿ ವಿಸ್ತರಣೆಗೆ ಸರ್ಕಾರ ಮುಂದಾಗುವ ಸಾಧ್ಯತೆ ಹೆಚ್ಚಾಗಿದ್ದು, ಈ ಬಗ್ಗೆ ಸಾರಿಗೆ ಇಲಾಖೆಯೊಂದಿಗೆ (Transport Department) ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಿದೆ. ಇದನ್ನೂ ಓದಿ: ಲಾರಿಗೆ ಡಿಕ್ಕಿ ಹೊಡೆದ ಕಾರು – 2 ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ನವ ದಂಪತಿ ಸಾವು

ಕೊನೆಯ ದಿನವಾದ ಶನಿವಾರ ದಂಡ ಪಾವತಿಗೆ ನೂಕು ನುಗ್ಗಲು ಹೆಚ್ಚಾಗಿತ್ತು. ಕೆಲ ಪೊಲೀಸ್ ಠಾಣೆ (Bengaluru Traffic Police) ಮುಂಭಾಗ ಜನರು ಸಾಲುಗಟ್ಟಿ ನಿಂತಿದ್ದರಿಂದ ಪೊಲೀಸರೂ ಹೈರಾಣಾಗಿದ್ದರು. ಇದನ್ನೂ ಓದಿ: `ರಿಷಬ್’ ಜೊತೆ ಕಾಣಿಸಿಕೊಂಡ ಊರ್ವಶಿ ರೌಟೇಲಾ: `ಕಾಂತಾರ 2′ ಬಗ್ಗೆ ಅಪ್‌ಡೇಟ್

26.26 ಲಕ್ಷ ಸಂಚಾರ ನಿಮಯ ಉಲ್ಲಂಘನೆ (Traffic Violations) ಮಾಡಿರೋ ಕೇಸ್‌ಗಳು ವಿಲೇವಾರಿಯಾಗಿದೆ. ಒಟ್ಟಿನಲ್ಲಿ ಆಫ್ ರೇಟ್, ಚೀಪ್ ರೇಟ್‌ಗೆ ಬೆಂಗಳೂರಿಗರು (Bengaluru) ಕೆಲಸ ಕಾರ್ಯ ಬಿಟ್ಟು ಕೇಸ್ ಕ್ಲಿಯರ್ ಮಾಡಿಕೊಂಡಿದ್ದರೆ, ಮತ್ತಷ್ಟು ಮಂದಿ ಕೊನೆ ದಿನಾಂಕದವರೆಗೆ ಕಾದು ದಂಡ ಕಟ್ಟೋದಕ್ಕೆ ಆಗದೇ ಸುಮ್ಮನಾಗಿದ್ದಾರೆ.

ಈ ಬಗ್ಗೆ `ಪಬ್ಲಿಕ್ ಟಿವಿ'ಯೊಂದಿಗೆ (Public TV) ಮಾತನಾಡಿದ ಸಾರಿಗೆ ಇಲಾಖೆ ಆಯುಕ್ತ ಸಿದ್ದರಾಮಪ್ಪ, 50 ಪರ್ಸೆಂಟ್ ದಂಡ ಪಾವತಿಸುವ ಅವಧಿ ವಿಸ್ತರಣೆ ಮಾಡುವ ಬಗ್ಗೆ ಚರ್ಚಿಸಲು ಸಾರಿಗೆ ಇಲಾಖೆ ಅಧಿಕಾರಿಗಳ ಸಭೆ ಕರೆಯಲಾಗಿದೆ. ಸರ್ಕಾರ ಸಹ ಈ ಬಗ್ಗೆ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬುದನ್ನ ಕಾದು ನೋಡಬೇಕು ಎಂದಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029878 0 0 0
<![CDATA[ಮೋದಿಯಿಂದ ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸಲು ಸಾಧ್ಯ: ಅಮೆರಿಕ]]> https://publictv.in/pm-narendra-modi-can-stop-russia-ukraine-war-usa/ Sat, 11 Feb 2023 16:49:21 +0000 https://publictv.in/?p=1029882 ವಾಷಿಂಗ್ಟನ್: ರಷ್ಯಾ-ಉಕ್ರೇನ್ ನಡುವಿನ ಯುದ್ಧ (Russia Ukraine War) ನಿಲ್ಲಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದ ಸಾಧ್ಯ ಎಂದು ಅಮೆರಿಕ (USA) ಹೇಳಿದೆ.

ಯುದ್ಧ ನಿಲ್ಲಿಸಲು ರಷ್ಯಾಗೆ (Russia) ಇನ್ನೂ ಸಮಯವಿದೆ. ಆದ್ರೆ ಯುದ್ಧ ನಿಲ್ಲಿಸುವಂತೆ ರಷ್ಯಾ ಮನವೊಲಿಸುವ ಕಾರ್ಯವನ್ನು ಭಾರತದ ಪ್ರಧಾನ ಮೋದಿ ಕೈಗೊಂಡರೆ ನಾವು ಸ್ವಾಗತಿಸುತ್ತೇವೆ. ಪ್ರಧಾನಿ ಮೋದಿ ಕೈಗೊಳ್ಳಲು ಸಿದ್ಧರಿರುವ ಯಾವುದೇ ಪ್ರಯತ್ನಗಳ ಬಗ್ಗೆ ಮಾತನಾಡಲು ನಾವು ಮುಕ್ತರಾಗಿದ್ದೇವೆ ಎಂದು ಅಮೆರಿಕದ ರಾಷ್ಟ್ರೀಯ ಭದ್ರತಾ ಮಂಡಳಿ ವಕ್ತಾರ ಜಾನ್ ಕಿರ್ಬೆ ಹೇಳಿದ್ದಾರೆ. ಇದನ್ನೂ ಓದಿ: ಟರ್ಕಿ ಭೂಕಂಪ- ಎಂಟು ವರ್ಷದ ಬಾಲಕಿಯನ್ನು ರಕ್ಷಿಸಿದ NDRF

ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮಾಸ್ಕೋದಲ್ಲಿ (Moscow) ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರೊಂದಿಗೆ ಸಭೆ ನಡೆಸಿದ ಬೆನ್ನಲ್ಲೇ ಅಮೆರಿಕದ ಈ ಹೇಳಿಕೆ ಅಚ್ಚರಿ ಮೂಡಿಸಿದೆ. ಇದನ್ನೂ ಓದಿ: Turkey, Syria Earthquakeː ವರ್ಲ್ಡ್ ಬ್ಯಾಂಕ್‌ನಿಂದ 1.78 ಬಿಲಿಯನ್ ಡಾಲರ್ ನೆರವು ಘೋಷಣೆ

ಕಳೆದ ಎರಡು ದಿನಗಳ ಹಿಂದೆಯಷ್ಟೇ ಅಜಿತ್ ದೋವಲ್ (Ajit Doval), ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಚರ್ಚೆ ನಡೆಸಿದ್ದರು. ಪ್ರಾದೇಶಿಕ ವಿಷಯಗಳ ಬಗ್ಗೆಯೂ ಚರ್ಚಿಸಿದ್ದರು. ಸಭೆಯಲ್ಲಿ ದೋವಲ್ ಅವರು ಭಯೋತ್ಪಾದನೆಯನ್ನು ರಫ್ತು ಮಾಡಲು ಅಫ್ಘಾನ್ ಪ್ರದೇಶವನ್ನು ಬಳಸಲು ಯಾವುದೇ ದೇಶವನ್ನು ಅನುಮತಿಸಬಾರದು. ಅಗತ್ಯವಿರುವ ಸಮಯದಲ್ಲಿ ಭಾರತ ಎಂದಿಗೂ ಅಫ್ಘಾನ್ ಜನರನ್ನು ಕೈಬಿಡುವುದಿಲ್ಲ ಎಂದು ಪ್ರತಿಪಾದಿಸಿದ್ದರು. ಇದನ್ನೂ ಓದಿ: 

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029882 0 0 0
<![CDATA['ಪಬ್ಲಿಕ್ ಟಿವಿ'ಗೆ 11 ಸಂವತ್ಸರ ಸಡಗರ..]]> https://publictv.in/public-tv-11th-year-anniversary-celebration-bengaluru/ Sun, 12 Feb 2023 00:30:10 +0000 https://publictv.in/?p=1029887 ಬೆಂಗಳೂರು: ಯಾರ ಆಸ್ತಿಯೂ ಅಲ್ಲ. ಇದು ನಿಮ್ಮ ಟಿವಿ ಎಂಬ ಘೋಷ ವಾಕ್ಯದೊಂದಿಗೆ ಫೆಬ್ರವರಿ 12, 2012ರಂದು ಲೋಕಾರ್ಪಣೆಗೊಂಡ ನಿಮ್ಮ ಪಬ್ಲಿಕ್ ಟಿವಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಹನ್ನೊಂದು ವರ್ಷಗಳಿಂದ ವೃತ್ತಿಪರ ಸುದ್ದಿ ಬಿತ್ತರಿಸುತ್ತಾ ಕನ್ನಡಿಗರ ಮನೆ ಮಾತಾಗಿರುವ ಪಬ್ಲಿಕ್ ಟಿವಿ, ಹನ್ನೊಂದು ವರ್ಷ ಪೂರೈಸಿ ಹನ್ನೆರಡಕ್ಕೆ ಕಾಲಿಟ್ಟಿದೆ. ನಮ್ಮನ್ನು ಬೆರಳಿಡಿದು ನಡೆಸಿದ, ಬೆನ್ನು ತಟ್ಟಿ ಬೆಂಬಲಿಸಿದ, ತಪ್ಪು ಮಾಡಿದಾಗ ತಿದ್ದಿದ ವೀಕ್ಷಕ ಪ್ರಭುಗಳಿಗೆ ನಾವು ಚಿರಋಣಿ.

ಪಬ್ಲಿಕ್ ಕುಟುಂಬದಲ್ಲಿಂದು ವಿಶೇಷ. ಸಡಗರ ಸಂಭ್ರಮ. ವರ್ಷ ಪೂರ್ತಿ ಸುದ್ದಿ ಬಿತ್ತರಿಸುವ ಧಾವಂತ, ಕೆಲಸದ ಒತ್ತಡ.., ಜಾರುವ ಸಮಯದ ಗಡಿಬಿಡಿಯಲ್ಲೇ ದಿನ ಕಳೆಯುವ ಸಿಬ್ಬಂದಿ ವರ್ಗಕ್ಕೆ ಇಂದು ಮನೆಯಲ್ಲಿ ಹಬ್ಬ ಮಾಡಿದಷ್ಟೇ ಸಂತೋಷ. ಕಾರಣ ನಿಮಗೂ ಗೊತ್ತಿದೆ. ಹೌದು, ಇವತ್ತು ನಿಮ್ಮ ಅಚ್ಚುಮೆಚ್ಚಿನ ಪಬ್ಲಿಕ್ ಟಿವಿಗೆ ಹ್ಯಾಪಿ ಬರ್ತ್ ಡೇ.

ಹನ್ನೊಂದರ ಗಡಿ ದಾಟಿ ಹನ್ನೆರಡರ ಹೊಸ್ತಿಲಿಗೆ ಕಾಲಿಟ್ಟ ಈ ಶುಭ ಘಳಿಗೆಗೆ ಇಡೀ ಪಬ್ಲಿಕ್ ಟಿವಿ ತಂಡ ಸಂಭ್ರಮಿಸುತ್ತದೆ. ಇಚ್ಛಾಶಕ್ತಿ, ದೃಢ ಸಂಕಲ್ಪ, ಹಠ-ಛಲವಿದ್ದರೆ ಬೆಟ್ಟವನ್ನೇ ಕುಟ್ಟಿ ಪುಡಿಗಟ್ಟಬಹುದು ಅಂತಾರೆ ಹಿರಿಯರು. ಪಬ್ಲಿಕ್ ಟಿವಿಯ ಆರೋಹಣದ ಹಿಂದೆಯೂ ಇಂಥದ್ದೇ ಸ್ಫೂರ್ತಿದಾಯಕ ಕಥೆಯಿದೆ. ಹೆಚ್.ಆರ್.ರಂಗನಾಥ್ ಅವರು ತಮ್ಮ ಪ್ರತಿಭೆ, ಸಾಮರ್ಥ್ಯವನ್ನೇ ಶಕ್ತಿಯಾಗಿಸಿ, ವೃತ್ತಿನಿಷ್ಠೆ ಹಾಗೂ ಸ್ಪಷ್ಟ ಗುರಿಯೊಂದಿಗೆ ಕಟ್ಟಿದ ಹೆಮ್ಮೆಯ ಸುದ್ದಿ ಸಂಸ್ಥೆಯೇ ನಿಮ್ಮ ಪಬ್ಲಿಕ್ ಟಿವಿ.

ನಾವು ಕ್ರಮಿಸಿದ ಹಾದಿ ಸುಲಭವಾಗಿರಲಿಲ್ಲ. ಅತ್ಯಂತ ಕಠಿಣ ಸವಾಲಿಗೆ ಸೈ ಎಂದು ಸ್ಥಿರ ಸಂಕಲ್ಪದೊಂದಿಗೆ, ಯಾವ ಮುಲಾಜಿಗೂ ಬೀಳದೆ, ಹಂತ ಹಂತವಾಗಿ ಬೆಳೆದಿದೆ ನಿಮ್ಮ ಪಬ್ಲಿಕ್ ಟಿವಿ. ಸಾಂಘಿಕ ಪರಿಶ್ರಮ ಹಾಗೂ ಕನ್ನಡಿಗರ ಬೆಂಬಲದಿಂದಾಗಿಯೇ ಇಂದು ಪಬ್ಲಿಕ್ ಟಿವಿ ಕರ್ನಾಟಕದ ಅತ್ಯಂತ ಜನಪ್ರಿಯ ಸುದ್ದಿ ವಾಹಿನಿ.

ನೇರ ನುಡಿ, ನಿಖರ ಸುದ್ದಿ, ವಸ್ತುನಿಷ್ಠ ವಿಶ್ಲೇಷಣೆ, ಮತ್ತು ನಿಷ್ಪಕ್ಷಪಾತ ವರದಿಯಿಂದಲೇ ಮನೆ ಮಾತಾಗಿರುವ ಪಬ್ಲಿಕ್ ಟಿವಿಗೆ ಹೆಚ್.ಆರ್.ರಂಗನಾಥ್ ಅವರೇ ನಾಯಕ ಮತ್ತು ನಾವಿಕ. ಹೆಚ್.ಆರ್.ರಂಗನಾಥ್ ಸಾರಥ್ಯದ ಬಿಗ್ ಬುಲೆಟಿನ್ ದಶಕದಿಂದಲೂ ಕರ್ನಾಟಕದ ಮನೆ ಮಾತು.

ವೀಕ್ಷಕರೇ, ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಸದಾ ಸಮಾಜಮುಖಿ ಹಾಗೂ ಸದುದ್ದೇಶಭರಿತ ಕಾರ್ಯಕ್ರಮ ಕೊಡೋದು ಪಬ್ಲಿಕ್ ಟಿವಿಯ ಧ್ಯೇಯ. ಪಬ್ಲಿಕ್ ಟಿವಿ ಈ ಹೆಬ್ಬಯಕೆ ಸಾಕಾರಗೊಳಿಸಿದ ಕಾರ್ಯಕ್ರಮ ಅಂದ್ರೆ ಅದು ಬೆಳಕು. ನೊಂದವರ ಕಣ್ಣೀರನ್ನು ಒರೆಸೋದಷ್ಟೇ ಅಲ್ಲ, ಅವರಿಗೆ ವಾಸ್ತವದಲ್ಲಿ ನೆರವಿನ ನೆಂಟನ ಪಾತ್ರ ವಹಿಸುವ ಅರ್ಥಪೂರ್ಣ ಕಾರ್ಯಕ್ರಮವಿದು.

ಹಳೇ ಬೇರು ಹೊಸ ಚಿಗುರುಗಳೊಂದಿಗೆ ಸೇರಿ ಸೊಬಗಾದ ಹೆಮ್ಮರವಾಗಿ ಬೆಳೆದು ನಿಂತಿದೆ ಪಬ್ಲಿಕ್ ಟಿವಿ. ಮುಂಬರುವ ದಿನಗಳಲ್ಲೂ ಕನ್ನಡಿಗರ ಸುದ್ದಿದಾಹವನ್ನು ನಿತ್ಯ ತಣಿಸುವ ಕೆಲಸಕ್ಕೆ ಪಬ್ಲಿಕ್ ಟಿವಿ ಸದಾ ಕಟಿಬದ್ಧವಾಗಿದೆ. ಹನ್ನೊಂದು ವರ್ಷಗಳ ಕಾಲ ಸಕಲ ಪರಿಸ್ಥಿತಿಗಳಲ್ಲೂ, ಪಬ್ಲಿಕ್ ಟಿವಿಯ ಪಥಕ್ಕೆ ಪಥವಿಟ್ಟು ನಡೆದ ಕನ್ನಡಿಗರು, ಹನ್ನೆರಡನೇ ವರ್ಷದ ಪಯಣದಲ್ಲೂ ಮನಃಪೂರ್ವಕವಾಗಿ ಹಾರೈಸುತ್ತಾ ಜೊತೆಗಿರುವಿರೆಂದು ಭಾವಿಸುತ್ತೇವೆ. ನಮ್ಮ ಅನ್ನದಾತರಾದ ನಿಮ್ಮ ಪ್ರೀತಿ ಸಹಕಾರ ಹೀಗೇ ಮುಂದುವರಿಯಲಿ ಅಂತ ವಿನಮ್ರವಾಗಿ ಪ್ರಾರ್ಥಿಸುತ್ತೇವೆ. ಧನ್ಯವಾದ ಕರ್ನಾಟಕ..

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029887 0 0 0
<![CDATA[ಬಾಹುಬಲಿ ನಟ ರಾಣಾ ದಗ್ಗುಬಾಟಿ, ತಂದೆ ವಿರುದ್ಧ ಭೂಕಬಳಿಕೆ ಕೇಸ್]]> https://publictv.in/telugu-film-actor-rana-daggubati-father-suresh-babu-booked-in-land-grabbing-case/ Sat, 11 Feb 2023 17:23:10 +0000 https://publictv.in/?p=1029890 ಹೈದರಾಬಾದ್: ಬಾಹುಬಲಿ ನಟ ರಾಣಾ ದಗ್ಗುಬಾಟಿ (Rana Daggubati) ಹಾಗೂ ತಂದೆ ಸುರೇಶ್ ಬಾಬು (Suresh Babu) ವಿರುದ್ಧ ಭೂಕಬಳಿಕೆ ಆರೋಪದ ಅಡಿಯಲ್ಲಿ ಪ್ರಕರಣ (FIR) ದಾಖಲಾಗಿದೆ.

ಹೈದರಾಬಾದ್‌ನ ಫಿಲ್ಮ್ ನಗರದಲ್ಲಿರುವ (Hyderabad Film City) ಜಮೀನು ಆಸ್ತಿ (Property) ವಿವಾದಕ್ಕೆ ಸಂಬಂಧಿಸಿದಂತೆ ಉದ್ಯಮಿ ಪ್ರಮೋದ್ ಕುಮಾರ್ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: `ರಿಷಬ್’ ಜೊತೆ ಕಾಣಿಸಿಕೊಂಡ ಊರ್ವಶಿ ರೌಟೇಲಾ: `ಕಾಂತಾರ 2′ ಬಗ್ಗೆ ಅಪ್‌ಡೇಟ್

ತೆಲುಗು ನಟ (Telugu Film Actor) ರಾಣಾ ದಗ್ಗುಬಾಟಿ ಮತ್ತು ಅವರ ತಂದೆ ದಗ್ಗುಬಾಟಿ ಸುರೇಶ್ ಬಾಬು ವಿರುದ್ಧ ಜಾಗವೊಂದರ ವಿಚಾರಕ್ಕೆ ಜಗಳ ನಡೆದಿತ್ತು. ಉದ್ಯಮಿ ಪ್ರಮೋದ್ ಕುಮಾರ್ ರಾಣಾ ದಗ್ಗುಬಾಟಿ ಮತ್ತು ಕೆಲವರ ವಿರುದ್ಧ ದೂರು ನೀಡಿದ್ದರು. ಆದರೆ ಪೊಲೀಸರು (Police) ಕೇಸ್ ದಾಖಲಿಸದ ಕಾರಣ ಪ್ರಮೋದ್ ಕೋರ್ಟ್ ಮೆಟ್ಟಿಲೇರಿ ನೋಟಿಸ್ ತಂದು ದೂರು ನೀಡಿದ್ದರು. ರಾಣಾ ಮತ್ತು ಅವರ ತಂದೆ ಇಬ್ಬರೂ ಸ್ಥಳ ಖಾಲಿ ಮಾಡುವಂತೆ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಹಿನ್ನೆಲೆಯಲ್ಲಿ ರಾಣಾ ದಗ್ಗುಬಾಟಿ, ತಂದೆ ಸುರೇಶ್ ಬಾಬು ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದೆ. ನಾಂಪಲ್ಲಿ ನ್ಯಾಯಾಲಯ ಸಮನ್ಸ್ ಕೂಡ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ದೂರುದಾರ ಉದ್ಯಮಿಯು ಶೀಘ್ರದಲ್ಲೇ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: `ಕಾಂತಾರ’ ಚಿತ್ರ ಪ್ಯಾನ್ ಇಂಡಿಯಾ ಸಿನಿಮಾವಾಗಿ ಗೆಲ್ಲಲು ಅಸಲಿ ಕಾರಣ ಬಿಚ್ಚಿಟ್ಟ ರಿಷಬ್ ಶೆಟ್ಟಿ

ರಾಣಾ ದಗ್ಗುಬಾಟಿ ವಿರುದ್ಧ ಕ್ರಿಮಿನಲ್ ಆರೋಪ ಇದೇ ಮೊದಲೇನಲ್ಲ. ಈ ಹಿಂದೆ 2017ರ ಔಷಧ ಹಗರಣಕ್ಕೆ ಸಂಬಂಧಿಸಿದಂತೆ 2021ರಲ್ಲಿ ಜಾರಿ ನಿರ್ದೇಶನಾಲಯದ ಎದುರು ವಿಚಾರಣೆಗೆ ಹಾಜರಾಗಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029890 0 0 0
<![CDATA[PublicTV Explainer: ಟರ್ಕಿಯಲ್ಲೇ ಹೆಚ್ಚು ಭೂಕಂಪ ಯಾಕೆ? - ಇಲ್ಲಿದೆ ವೈಜ್ಞಾನಿಕ ಕಾರಣ..]]> https://publictv.in/publictv-explainer-why-was-the-turkey-syria-earthquake-so-bad/ Sun, 12 Feb 2023 01:30:52 +0000 https://publictv.in/?p=1029895 ರಗೆಲೆಯಂತೆ ಉದುರಿದ ಕಟ್ಟಡಗಳು. ಒಂದೆಡೆ ಅವಶೇಷಗಳಡಿ ಸಿಲುಕಿರುವ ಸಾವಿರಾರು ಜೀವಗಳ ಚೀತ್ಕಾರ. ಮತ್ತೊಂದೆಡೆ ತನ್ನವರನ್ನು ಕಳೆದುಕೊಂಡು ಕಣ್ಣೀರಿಡುತ್ತಿರುವ ಜನ. ಮಗದೊಂದೆಡೆ ಅವಶೇಷಗಳಡಿಯೇ ಸಮಾಧಿಯಾದ ಜೀವಗಳು. ಸೂರು ಕಳೆದುಕೊಂಡು ಬೀದಿಪಾಲಾದ ಬದುಕು. ಹೆತ್ತವರ ಕಳೆದುಕೊಂಡು ಅನಾಥರಾದ ಮಕ್ಕಳ ಆಕ್ರಂದನ.. ಈ ಕರುಣಾಜನಕ ದೃಶ್ಯ ಎಂಥವರ ಕಣ್ಣಲ್ಲೂ ನೀರು ತರಿಸದೇ ಇರದು. ಇದು ಟರ್ಕಿ, ಸಿರಿಯಾ ರಾಷ್ಟ್ರಗಳ ದುರಂತ ಕಥೆ. ಪ್ರಕೃತಿ ಮುನಿಸು ಅದೆಷ್ಟು ಭಯಾನಕ?

ಟರ್ಕಿ ಮತ್ತು ಸಿರಿಯಾ (Turkey-Syria earthquake) ರಾಷ್ಟ್ರಗಳು ಭೂಕಂಪಕ್ಕೆ ನಲುಗಿ ಹೋಗಿವೆ. ಭೀಕರ ಭೂಕಂಪದಿಂದಾಗಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈವರೆಗೆ ಸುಮಾರು 25,000 ಜನರು ಬಲಿಯಾಗಿದ್ದು, ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಭೂಕಂಪಕ್ಕೆ ನೂರಾರು ಕಟ್ಟಡಗಳು ನೆಲಸಮಗೊಂಡಿವೆ. ಅವಶೇಷಗಳಡಿ ಜೀವಗಳ ಚೀತ್ಕಾರ ಕೇಳಿ ಬರುತ್ತಿದೆ. ಟರ್ಕಿ (Turkey) ಮತ್ತು ಸಿರಿಯಾದಲ್ಲಿ (Syria) ಅಕ್ಷರಶಃ ಸ್ಮಾಶನ ಸದೃಶ ವಾತಾವರಣ ಸೃಷ್ಟಿಯಾಗಿದೆ. ಇದನ್ನೂ ಓದಿ: ಟರ್ಕಿ ಭೂಕಂಪ- ಎಂಟು ವರ್ಷದ ಬಾಲಕಿಯನ್ನು ರಕ್ಷಿಸಿದ NDRF

ಕೇವಲ 11 ಗಂಟೆ ಅವಧಿಯಲ್ಲಿ 3 ಪ್ರಬಲ ಭೂಕಂಪ 1939ರಲ್ಲಿ ಟರ್ಕಿಯಲ್ಲೇ ಎರ್ಜಿಂಕನ್‌ನಲ್ಲಿ ಪ್ರಬಲ ಭೂಕಂಪ ಉಂಟಾಗಿತ್ತು. ಆ ವೇಳೆ 33,000 ಮಂದಿ ಬಲಿಯಾಗಿದ್ದರು. ಅದಾದ ದಶಕಗಳ ಬಳಿಕ ಟರ್ಕಿಯಲ್ಲಿ ಸಂಭವಿಸಿದ ಭೀಕರ ಭೂಕಂಪ ಇದಾಗಿದೆ. ಫೆ.6 ರಂದು ದಕ್ಷಿಣ ಟರ್ಕಿ ಪ್ರಾಂತ್ಯದ ಒಸ್ಮಾನಿಯೆದಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿತು. ಮತ್ತೆ 2ನೇ ಭೂಕಂಪವು ಮಧ್ಯಾಹ್ನದ ವೇಳೆಗೆ ಸಂಭವಿಸಿತು. ಆಗ ತೀವ್ರತೆ 7.5 ರಷ್ಟು ದಾಖಲಾಯಿತು. ಪುನಃ ಸಂಜೆ ವೇಳೆಗೆ 6.0 ತೀವ್ರತೆಯ ಮತ್ತೊಂದು ಭೂಕಂಪ ಉಂಟಾಯಿತು. ಇದೇ ವೇಳೆ ಸಿರಿಯಾದಲ್ಲೂ ಭೂಕಂಪ ಸಂಭವಿಸಿತು. ಕೇವಲ 11 ಗಂಟೆಗಳ ಅವಧಿಯಲ್ಲಿ ಒಂದರ ಹಿಂದೆ ಒಂದರಂತೆ ಭೂಕಂಪವಾಗಿ ಅಪಾರ ಪ್ರಮಾಣದ ಜೀವ, ಆಸ್ತಿಪಾಸ್ತಿಗಳಿಗೆ ಹಾನಿಯುಂಟಾಯಿತು.

ಟರ್ಕಿ, ಸಿರಿಯಾ ದೇಶಗಳಲ್ಲಿ ಭೂಕಂಪ ಅನ್ನೋದು ಸಾಮಾನ್ಯ. ಈ ದೇಶಗಳೇ ಭೂಕಂಪಕ್ಕೆ ಹೆಚ್ಚು ತುತ್ತಾಗುತ್ತವೆ ಯಾಕೆ? ಭಯಾನಕ, ಹಾನಿಕಾರಕ ಭೂಕಂಪ ಆಗೋದಕ್ಕೆ ವೈಜ್ಞಾನಿಕ ಕಾರಣಗಳೇನು? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ಇದನ್ನೂ ಓದಿ: ಟರ್ಕಿ ಭೂಕಂಪ – ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಟೆಕ್ಕಿ ಪಾಸ್‌ಪೋರ್ಟ್ ಪತ್ತೆ

ಭೂಕಂಪಗಳ ತೀವ್ರತೆ ಅಳೆಯುವುದು ಹೇಗೆ? ರಿಕ್ಟರ್‌ ಮಾಪಕ ಬಳಸಿ ಭೂಕಂಪಗಳ ತೀವ್ರತೆಯನ್ನು ಅಳೆಯಲಾಗುತ್ತದೆ. 1 ರಿಂದ 10ರ ಪ್ರಮಾಣದಲ್ಲಿ ಭೂಕಂಪನಗಳನ್ನು ಅಳೆಯುತ್ತಾರೆ. ಮೊದಲ 3ರ ತೀವ್ರತೆಯ ಭೂಕಂಪವು ಅಷ್ಟಾಗಿ ಅನುಭವಕ್ಕೆ ಬರುವುದಿಲ್ಲ. 4ರ ತೀವ್ರತೆಯಲ್ಲಿ ಕಿಟಕಿಗಳು ಕಂಪಿಸಬಹುದು. 6ರ ತೀವ್ರತೆಯ ಭೂಕಂಪವನ್ನು ಪ್ರಮುಖವೆಂದು ಪರಿಗಣಿಸಲಾಗುತ್ತದೆ. ಇದಕ್ಕೂ ಹೆಚ್ಚಿನ ಪ್ರಮಾಣದ ಭೂಕಂಪಗಳು ಭಾರೀ ಪ್ರಮಾಣದ ಹಾನಿ, ವ್ಯಾಪಕ ವಿನಾಶವನ್ನು ಉಂಟು ಮಾಡಬಹುದು. ಈಗ ಟರ್ಕಿಯಲ್ಲಿ ಆಗಿರುವುದು 7.8 ತೀವ್ರತೆಯ ಭೂಕಂಪ. ಹೀಗಾಗಿ ಹೆಚ್ಚಿನ ಪ್ರಮಾಣದಲ್ಲಿ ಜೀವ, ಆಸ್ತಿಪಾಸ್ತಿಗಳಿಗೆ ಹಾನಿ ಸಂಭವಿಸಿದೆ.

ಟರ್ಕಿಯಲ್ಲೇ ಭೂಕಂಪ ಹೆಚ್ಚು ಯಾಕೆ? ವಿಶ್ವದ ಅತ್ಯಂತ ಸಕ್ರಿಯ ಭೂಕಂಪನ ರಾಷ್ಟ್ರಗಳಲ್ಲಿ ಟರ್ಕಿ ಪ್ರಮುಖವಾದದ್ದು. ಕಾರಣ, ಟರ್ಕಿ ಹಲವಾರು ಭೂದೋಷ ಇರುವಂತಹ ರೇಖೆಗಳ ಮೇಲೆ ಕುಳಿತಿದೆ. ಭೂಮಿಯ ಅಡಿಯಲ್ಲಿ ಹಲವಾರು ಪದರಗಳಿದ್ದು, ಇವನ್ನು ಟೆಕ್ಟಾನಿಕ್‌ ಪ್ಲೇಟ್‌ಗಳು ಎನ್ನುತ್ತಾರೆ. ಇವುಗಳ ಚಲನೆಯಿಂದ ಭೂಕಂಪಗಳು ಸಂಭವಿಸುತ್ತವೆ. ಟರ್ಕಿಯ ಹೆಚ್ಚು ಭೂಪ್ರದೇಶವು ಅನಾಟೋಲಿಯನ್‌ ಟೆಕ್ಟಾನಿಕ್‌ ಫಲಕದಲ್ಲಿದೆ. ಇದು ಯುರೇಷಿಯನ್‌ ಮತ್ತು ಆಫ್ರಿಕನ್‌ ಎಂಬ 2 ಪ್ರಮುಖ ಪ್ಲೇಟ್‌ಗಳು ಹಾಗೂ ಅರೇಬಿಯನ್‌ ಪ್ಲೇಟ್‌ಗಳ ನಡುವೆ ಇದೆ. ಇದನ್ನೂ ಓದಿ: ಟರ್ಕಿ ಭೀಕರ ಭೂಕಂಪದಲ್ಲಿ ಸಿಲುಕಿದ್ದ ಬೆಂಗಳೂರು ಮೂಲದ ಕಂಪನಿಯ ಟೆಕ್ಕಿ ಸಾವು – ಅವಶೇಷಗಳಡಿ ಮೃತದೇಹ ಪತ್ತೆ

ಟರ್ಕಿಯ ಭೂಪ್ರದೇಶ ಭಾಗದ ಕೆಳಗಿರುವ ಅನಾಟೋಲಿಯನ್‌ ಟೆಕ್ಟಾನಿಕ್‌ ಪ್ಲೇಟ್‌ ಪ್ರದಕ್ಷಿಣಾಕಾರಕ್ಕೆ ವಿರುದ್ಧವಾಗಿ ಚಲಿಸುತ್ತದೆ. ಅದೇ ಸಮಯಕ್ಕೆ ಅರೇಬಿಯನ್‌ ಪ್ಲೇಟ್‌ ಎಂಬುದು ಅನಾಟೋಲಿಯನ್‌ ಪ್ಲೇಟ್‌ ಅನ್ನು ತಳ್ಳುತ್ತದೆ. ತಿರುಗುವ ಅನಾಟೋಲಿಯನ್‌ ಪ್ಲೇಟ್‌ ಅನ್ನು ಅರೇಬಿಯನ್‌ ಪ್ಲೇಟ್‌ ತಳ್ಳಿದಾಗ, ಅದು ಯುರೇಷಿಯನ್‌ ಫಲಕದೊಂದಿಗೆ ಡಿಕ್ಕಿ ಹೊಡೆಯುತ್ತದೆ. ಈ ಫಲಕಗಳ ಘರ್ಷಣೆಯು ಭೂಕಂಪಗಳನ್ನು ಉಂಟು ಮಾಡುತ್ತದೆ. ಇಂತಹ 4 ಟೆಕ್ಟಾನಿಕ್‌ ಫಲಕಗಳು ಸೇರುವಲ್ಲಿ ಟರ್ಕಿ ನೆಲೆಗೊಂಡಿದೆ. ಆದ್ದರಿಂದಲೇ ಇಲ್ಲಿ ಅತಿ ಹೆಚ್ಚು ಭೂಕಂಪಗಳು ಸಂಭವಿಸುತ್ತವೆ. ಇಲ್ಲಿನ ಭೂಕಂಪ ತೀವ್ರತೆ ಪ್ರಮಾಣ ಹಾನಿಕಾರಕವಾಗಿರುತ್ತದೆ.

ಮಿಸೌರಿ ವಿಶ್ವವಿದ್ಯಾಲಯದ ಭೂಕಂಪಶಾಸ್ತ್ರಜ್ಞ ಎರಿಕ್ ಸ್ಯಾಂಡ್ವೋಲ್ ತಿಳಿಸಿರುವಂತೆ, ಟರ್ಕಿಯಲ್ಲಿ ಸಂಭವಿಸಿರುವುದು ಸ್ಟ್ರೈಕ್-ಸ್ಲಿಪ್ ಭೂಕಂಪ (ಅಲ್ಲಿ ಎರಡು ಟೆಕ್ಟಾನಿಕ್‌ ಪ್ಲೇಟ್‌ಗಳು ಪರಸ್ಪರ ವಿರುದ್ಧ ದಿಕ್ಕಿಗೆ ಜಾರುತ್ತವೆ). ಈ ಸಂದರ್ಭದಲ್ಲಿ ಭೂಮಿ ವಿವಿಧ ಭಾಗಗಳಾಗಿ ವಿಂಗಡಣೆಯಾಗುತ್ತದೆ. ಈ ಭಾಗಗಳು ಭೂದೋಷ ರೇಖೆಗಳಲ್ಲಿ ಸಂಧಿಸುತ್ತವೆ. ಅಲ್ಲಿ ಪ್ಲೇಟ್‌ಗಳು ಒಂದಕ್ಕೊಂದು ವೇಗವಾಗಿ ಡಿಕ್ಕಿ ಹೊಡೆಯುತ್ತವೆ. ಈ ವೇಳೆ ಹೆಚ್ಚಿನ ಪ್ರಮಾಣದ ಶಕ್ತಿ ಬಿಡುಗಡೆಯಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Turkey, Syria Earthquakeː ವರ್ಲ್ಡ್ ಬ್ಯಾಂಕ್‌ನಿಂದ 1.78 ಬಿಲಿಯನ್ ಡಾಲರ್ ನೆರವು ಘೋಷಣೆ

ಈ ಭೂಕಂಪ ಏಕೆ ವಿನಾಶಕಾರಿಯಾಗಿತ್ತು? ಟರ್ಕಿಯ ಪ್ರಮುಖ ನಗರ ಮತ್ತು ಪ್ರಾಂತೀಯ ರಾಜಧಾನಿಯಾದ ಜಾಜಿಯಾಂಟೆಪ್‌ ಬಳಿ ಪ್ರಬಲ ಭೂಕಂಪ ಸಂಭವಿಸಿದೆ. ಇದು ಹೆಚ್ಚು ಜನನಿಬಿಡ ಪ್ರದೇಶವಾಗಿತ್ತು. ಅಷ್ಟೇ ಅಲ್ಲ, ಈಗ ಭೂಕಂಪಕ್ಕೆ ಒಳಗಾದ ಈ ಪ್ರದೇಶಗಳು ದುರ್ಬಲ ಕಟ್ಟಡಗಳಿಗೆ ನೆಲೆಯಾಗಿದೆ. ದಕ್ಷಿಣ ಟರ್ಕಿಯ ಈ ಪ್ರದೇಶವು ಅನೇಕ ಹಳೆಯ ಎತ್ತರದ ಕಟ್ಟಡಗಳನ್ನು ಹೊಂದಿದೆ ಎಂದು ಯುಎಸ್‌ಜಿಎಸ್ ಸ್ಟ್ರಕ್ಚರಲ್ ಇಂಜಿನಿಯರ್ ಕಿಶೋರ್ ಜೈಸ್ವಾಲ್ ಹೇಳಿದ್ದಾರೆ.

ಟರ್ಕಿ ಭೂಕಂಪ ಇತಿಹಾಸ 1939 ರಲ್ಲೂ ಟರ್ಕಿಯ ಎರ್ಜಿಂಕನ್‌ನಲ್ಲಿ 7.8 ರ ಪ್ರಮಾಣದಲ್ಲಿ ಉಂಟಾದ ಕಂಪನದಿಂದಾಗಿ 33,000 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು. 1999 ರಲ್ಲಿ ಟರ್ಕಿಯ ಇಜ್ಮಿತ್‌ನಲ್ಲಿ ಸಂಭವಿಸಿದ್ದ ಭೂಕಂಪದಲ್ಲಿ 17,000 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. 1784 ರಂದು ಎರ್ಜಿಂಕನ್‌ನಲ್ಲಿ ಉಂಟಾಗಿದ್ದ 7.6 ತೀವ್ರತೆ ಭೂಕಂಪಕ್ಕೆ ಸುಮಾರು 5,000 ರಿಂದ 10,000 ಜನರು ಬಲಿಯಾಗಿದ್ದರು. ಇದೇ ರೀತಿ 1509ರಿಂದ ಈವರೆಗೂ ಹಲವಾರು ಬಾರಿ ಟರ್ಕಿಯಲ್ಲಿ ಭೂಕಂಪ ಸಂಭವಿಸಿದ್ದು, ಲಕ್ಷಾಂತರ ಮಂದಿಯನ್ನು ಬಲಿ ಪಡೆದಿದೆ. ಇದನ್ನೂ ಓದಿ: Turkey, Syria Earthquakeː ಮೈಕ್ರೋಫೋನ್, ಡ್ರೋನ್, ರೊಬೋಟ್ ತಂತ್ರಜ್ಞಾನ ಬಳಸಿ ಜನರ ರಕ್ಷಣೆ

ಇತರೆ ರಾಷ್ಟ್ರಗಳಲ್ಲಿ ಸಂಭವಿಸಿದ ಭೀಕರ ಭೂಕಂಪಗಳ ಪಟ್ಟಿ 1999ರ ಆಗಸ್ಟ್‌ನಲ್ಲಿ ಪಶ್ಚಿಮ ಟರ್ಕಿಯಲ್ಲಿ ಸಂಭವಿಸಿದ್ದ 7.6 ತೀವ್ರತೆಯ ಭೀಕರ ಭೂಕಂಪದಲ್ಲಿ ಸುಮಾರು 17,000 ಮಂದಿ ಸಾವನ್ನಪ್ಪಿದ್ದರು. 2010ರ ಮಾರ್ಚ್‌ನಲ್ಲಿ ಮತ್ತೆ ಪಶ್ಚಿಮ ಟರ್ಕಿಯಲ್ಲಿ ಉಂಟಾಗಿದ್ದ 6 ತೀವ್ರತೆ ಭೂಕಂಪಕ್ಕೆ 51 ಮಂದಿ ಮೃತಪಟ್ಟಿದ್ದರು. 2021ರ ಅಕ್ಟೋಬರ್‌ನಲ್ಲಿ ಪೂರ್ವ ಟರ್ಕಿಯ ವ್ಯಾನ್ ಪ್ರಾಂತ್ಯವು ಇರಾನ್‌ನ ಗಡಿಗೆ ಹತ್ತಿರದ ಪ್ರದೇಶದಲ್ಲಿ ಉಂಟಾದ 7.2 ತೀವ್ರತೆ ಭೂಕಂಪಕ್ಕೆ 138 ಮಂದಿ ಬಲಿಯಾಗಿದ್ದರು. 2020ರ ಅಕ್ಟೋಬರ್‌ನಲ್ಲಿ ಏಜಿಯನ್ ಸಮುದ್ರದ ಗ್ರೀಕ್ ದ್ವೀಪ ಸಮೋಸ್‌ನಲ್ಲಿ ಸಂಭವಿಸಿದ 7 ತೀವ್ರತೆಯ ಭೂಕಂಪದಲ್ಲಿ 24 ಮಂದಿ ಸಾವನ್ನಪ್ಪಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029895 0 0 0
<![CDATA[ದಾಸರಹಳ್ಳಿಯಲ್ಲಿ JDS ಶಾಸಕರ ಅಭಿವೃದ್ಧಿ ಶೂನ್ಯ, ಕೋಟಿ ಕೋಟಿ ಅವ್ಯವಹಾರ - ಮುನಿರಾಜು ಆರೋಪ]]> https://publictv.in/development-of-jds-mlas-in-dasarhalli-is-zero-bjp-ex-mla-s-muniraju-allegation/ Sat, 11 Feb 2023 17:42:04 +0000 https://publictv.in/?p=1029896 ಬೆಂಗಳೂರು: ನಗರದ ಟಿ.ದಾಸರಹಳ್ಳಿ ಕ್ಷೇತ್ರದಲ್ಲಿ (Dasarahalli Constituency) ಜೆಡಿಎಸ್ (JDS) ಶಾಸಕ ಮಂಜುನಾಥ್ ಅಭಿವೃದ್ಧಿ ಶೂನ್ಯ ಎಂದು ಬಿಜೆಪಿ ಮಾಜಿ ಶಾಸಕ ಎಸ್.ಮುನಿರಾಜು (S Muniraju) ದಾಖಲೆಗಳ ಸಮೇತ ಆರೋಪ ಮಾಡಿದ್ದಾರೆ.

ಟಿ.ದಾಸರಹಳ್ಳಿಯ ಪಕ್ಷದ ಕಚೇರಿಯಲ್ಲಿಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎಲ್ಲಾ ಕಾಮಗಾರಿಗಳಲ್ಲೂ ಕೋಟಿ ಕೋಟಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ದಾಖಲೆಗಳನ್ನೂ ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಕರ್ನಾಟಕ ಸುರಕ್ಷಿತವಾಗಿಡಲು ಮೋದಿ, ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ – ಅಮಿತ್ ಶಾ

ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಸಿಎಂ ಆಗಿದ್ದಾಗಲೂ ಟಿ.ದಾಸರಹಳ್ಳಿ ಕ್ಷೇತ್ರಕ್ಕೆ ಏನೂ ಕೊಡುಗೆ ನೀಡಿಲ್ಲ. ಈಗ ಬಿಜೆಪಿ ಸರ್ಕಾರ ಅನುದಾನವನ್ನ ವಾಪಸ್ ಪಡೆದಿದೆ ಅಂತಾ ತಮ್ಮ ಶಾಸಕರಿಂದ ಸುಳ್ಳು ಹೇಳಿಸುತ್ತಿದ್ದಾರೆ. ಬಿಜೆಪಿ ಸರ್ಕಾರ ಕಳೆದ 4 ವರ್ಷಗಳಲ್ಲಿ ಕ್ಷೇತ್ರಕ್ಕೆ 900 ಕೋಟಿ ನೀಡಿದೆ. ಆದರೂ ಬಿಜೆಪಿ (BJP) ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಿ.ದಾಸರಹಳ್ಳಿ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ ಶ್ರಮಿಸಿದೆ. ಆದ್ರೆ ಶಾಸಕ ಮಂಜುನಾಥ್ ಕ್ಷೇತ್ರದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ ಎಂದ ಅವರು, ಎಲ್ಲಾ ದಾಖಲೆ ಬಿಡುಗಡೆ ಮಾಡಿ ಬಹಿರಂಗ ಚರ್ಚೆಗೆ ಆಹ್ವಾನಿಸಿದರು. ಇದನ್ನೂ ಓದಿ: ಟರ್ಕಿ ಭೀಕರ ಭೂಕಂಪದಲ್ಲಿ ಸಿಲುಕಿದ್ದ ಬೆಂಗಳೂರು ಮೂಲದ ಕಂಪನಿಯ ಟೆಕ್ಕಿ ಸಾವು – ಅವಶೇಷಗಳಡಿ ಮೃತದೇಹ ಪತ್ತೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029896 0 0 0
<![CDATA[ಬಿಗ್ ಬುಲೆಟಿನ್ 11 February 2023 ಭಾಗ-2]]> https://publictv.in/big-bulletin-11-february-2023-part-2/ Sat, 11 Feb 2023 17:46:46 +0000 https://publictv.in/?p=1029904 Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029904 0 0 0 ]]> ]]> ]]> ]]> ]]> ]]> ]]>
<![CDATA[ಬಿಗ್ ಬುಲೆಟಿನ್ 11 February 2023 ಭಾಗ-1]]> https://publictv.in/big-bulletin-11-february-2023-part-1/ Sat, 11 Feb 2023 17:47:53 +0000 https://publictv.in/?p=1029908 Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029908 0 0 0 ]]> ]]> ]]> ]]> ]]> ]]> ]]>
<![CDATA[ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದ 4 ದಂಪತಿ - ಜಡ್ಜ್ ಎದುರೇ ವಿರಸ ಮರೆತು ಮತ್ತೆ ಒಂದಾದ ಜೋಡಿಗಳು]]> https://publictv.in/4-couples-who-had-gone-to-court-for-divorce-got-back-together-again-in-front-of-the-judge/ Sun, 12 Feb 2023 02:17:16 +0000 https://publictv.in/?p=1029913 ಕೊಪ್ಪಳ: ಗಂಡ-ಹೆಂಡತಿ ಜಗಳ ಉಂಡು ಮಲಗೋವರೆಗೆ ಎಂಬ ಮಾತಿದೆ. ಗಾದೆಯ ಸಾರದಂತೆ ಸಣ್ಣ-ಪುಟ್ಟ ಮನಃಸ್ತಾಪಗಳನ್ನ ಮನೆಯಲ್ಲೇ ಮುಗಿಸಿಕೊಳ್ಳುವ ಬದಲಿಗೆ ಈ ನಾಲ್ಕು ಜೋಡಿ, ಕೋರ್ಟ್ (Court) ಮೆಟ್ಟಿಲೇರಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ರು. ವಿಚ್ಛೇದನ ಕೇಳಿದ್ದ ನಾಲ್ಕು ಜೋಡಿ ಕೋರ್ಟ್ ಆವರಣದಲ್ಲೇ ಮತ್ತೆ ಒಂದಾಗಿದ್ದಾರೆ.

ಹೌದು. 4 ಜೋಡಿಯ ವಿವಾಹ ವಿಚ್ಛೇದನ (Divorce) ಕ್ಕೆ ಏಕಕಾಲಕ್ಕೆ ಸುಖಾಂತ್ಯ ಕಂಡಿರೋ ಅಪರೂಪದ ಪ್ರಕರಣ ಕೊಪ್ಪಳದ ಗಂಗಾವತಿಯ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ನಡೆದಿದೆ. ಸಣ್ಣ-ಪುಟ್ಟ ಜಗಳ ಮತ್ತು ಮನಸ್ತಾಪದ ಕಾರಣ ನೀಡಿ, ಗಂಗಾವತಿ ತಾಲೂಕಿನ ವಿವಿಧ ಗ್ರಾಮದ ದಂಪತಿಗಳಾದ ದ್ಯಾವಣ್ಣ ನಾಯಕ- ಅನಸೂಯ, ವಿರೇಶ- ಜಾನಕಮ್ಮ, ಶ್ರೀನಿವಾಸ - ತುಳಸಿದೇವಿ, ನಿಂಗಪ್ಪ- ಮಮತಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ರು. ಸುಮಾರು ಎರಡು ವರ್ಷಗಳ ವಿಚಾರಣೆ ನಂತರ ನಡೆದ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ನಾಲ್ಕು ಜೋಡಿ ಮತ್ತೆ ಒಂದಾಗಿದೆ.

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ಮತ್ತೇ ಒಂದಾಗಿರೋ ನಾಲ್ಕು ಜೋಡಿ ಕೋರ್ಟ್ ಹಾಲ್‍ನಲ್ಲೇ ಮತ್ತೊಮ್ಮೆ ಹಾರ ಬದಲಾಯಿಸಿಕೊಂಡರು. ಸ್ವತಃ ನ್ಯಾಯಾಧೀಶರು ಮತ್ತು ವಕೀಲರು ಮುಂದೆ ನಿಂತು ಮುಂದಿನ ದಿನದಲ್ಲಿ ಯಾವುದೇ ಮನಸ್ತಾಪ ಇಲ್ಲದಂತೆ ಬದುಕಿ ಅಂತಾ ಹಾರೈಸಿ, ಒಬ್ಬರಿಗೊಬ್ಬರಿಗೆ ಸಿಹಿ ತಿನ್ನಿಸಿ ಹಾರೈಸಿದ್ರು. ಇದನ್ನೂ ಓದಿ: ದೇವರ ಮಾತು ಕೇಳಿ ಹೆಂಡತಿ ಬಿಟ್ಟ ಗಂಡ – ನ್ಯಾಯಾಲಯದಲ್ಲಿ ಮತ್ತೆ ಒಂದಾದರು

ಕೋರ್ಟ್ ಮೆಟ್ಟಿಲೇರಿದ್ದ ಪ್ರಕರಣದಲ್ಲಿ ಗೆದ್ದವ ಸೋತ, ಸೋತವ ಸತ್ತ ಎಂಬ ಗಾದೆ ಜನಜನಿತ. ಆದರೆ ಈ ಲೋಕ್ ಅದಾಲತ್‍ನಲ್ಲಿ ಒಂದಾದ ಈ ಜೋಡಿ ಜೀವನದಲ್ಲಿ ಮತ್ತೆ ಗೆದ್ದಿದ್ದಾರೆ ಎಂದರೂ ತಪ್ಪಾಗದು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029913 0 0 0
<![CDATA[ಮತ್ತೆ ಕರೆಂಟ್ ಶಾಕ್‍ಗೆ ಸಜ್ಜು- ಹೋಟೆಲ್ ಉದ್ಯಮದಿಂದ ವ್ಯಾಪಕ ಆಕ್ರೋಶ]]> https://publictv.in/power-bill-hiked-in-karnataka/ Sun, 12 Feb 2023 03:19:11 +0000 https://publictv.in/?p=1029920 ಬೆಂಗಳೂರು: ರಾಜ್ಯದ ಜನತೆಗೆ ಮತ್ತೆ ವಿದ್ಯುತ್ ದರ (Power Bill) ಏರಿಕೆಯ ಶಾಕ್ ಎದುರಾಗಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಫೆ. 13 ರಿಂದ ಮಾರ್ಚ್ 1 ರವರೆಗೆ ಸಾರ್ವಜನಿಕ ಆದಾಲತ್ ನಡೆಸಲಿದ್ದು, ಮತ್ತೆ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ. ಇದಕ್ಕೆ ಹೊಟೇಲ್ ಉದ್ಯಮಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ರಾಜ್ಯದ ಜನತೆಗೆ ಮತ್ತೆ ವಿದ್ಯುತ್ ದರ ಏರಿಕೆಯ ಶಾಕ್ ತಟ್ಟಲಿದೆ. ರಾಜ್ಯದ ವಿದ್ಯುತ್ ವಿತರಣಾ ಕಂಪನಿಗಳು ವಿದ್ಯುತ್ ದರ ಪರಿಷ್ಕರಣೆ ಕೋರಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ನಾಳೆಯಿಂದ ಮಾರ್ಚ್ 1 ರವರೆಗೆ ಸಾರ್ವಜನಿಕ ಆದಾಲತ್ ನಡೆಸಲಿದ್ದು, ಮತ್ತೆ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ. ಈ ನಿರ್ಣಯಕ್ಕೆ ಬೃಹತ್ ಬೆಂಗಳೂರು ಹೊಟೇಲ್‍ಗಳ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದೊಂದು ಅವೈಜ್ಞಾನಿಕ ನಿರ್ಣಯ. ಗ್ರಾಹಕರ ಮೇಲೆ ಹೊರೆ ಹಾಕೋದು ಸಮಂಜಸವಲ್ಲ ಅಂತ ಕಿಡಿಕಾರಿದ್ದಾರೆ. ಇದನ್ನೂ ಓದಿ: ಪಂದ್ಯಶ್ರೇಷ್ಠ ಜಡೇಜಾಗೆ ಬಿಸಿ ಮುಟ್ಟಿಸಿದ ICC

ಎಸ್ಕಾಮ್‍ಗಳು ಪ್ರತಿ ಯುನಿಟ್ ಗೆ ಒಂದೂವರೆ ರೂಪಾಯಿಯಿಂದ 2 ರೂಪಾಯಿ ತನಕ ವಿದ್ಯುತ್ ದರ ಏರಿಕೆ ಕೋರಿ ಈಗಾಗಲೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ನಾಳೆಯಿಂದ ಮಾರ್ಚ್ 1 ರವರೆಗೆ ಸಾರ್ವಜನಿಕ ಆದಾಲತ್ ನಡೆಸಲಿದ್ದು, ಆಕ್ಷೇಪಣೆ, ಸಲಹೆ ಸೂಚನೆಗಳನ್ನು ಪರಿಗಣಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ ತನ್ನ ನಿರ್ಧಾರ ಪ್ರಕಟಿಸಲಿದೆ. ಈಗಾಗಲೇ ಡಿಜಿಟಲ್ ಮೀಟರ್‍ಗಳ ಅಳವಡಿಕೆಯಿಂದಲೂ ವಿದ್ಯುತ್ ಬಿಲ್ ದುಪ್ಪಟ್ಟು ಬರ್ತಿದ್ದು, ಇದಕ್ಕೂ ಸಾರ್ವಜನಿಕರಿಂದಲೂ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಕಳೆದ ವರ್ಷ ರಾಜ್ಯದಲ್ಲಿ ಎರಡು ಬಾರಿ ವಿದ್ಯುತ್ ದರ ಏರಿಕೆ ಮಾಡಲಾಗಿತ್ತು. ಕಳೆದ ಏಪ್ರಿಲ್‍ನಲ್ಲಿ ಪ್ರತಿ ಯುನಿಟ್ ಗೆ 35 ಪೈಸೆ, ಸೆಪ್ಟೆಂಬರ್ ನಲ್ಲಿ ಇಂಧನ ಹೊಂದಾಣಿಕೆ ಹಿನ್ನಲೆ ಪ್ರತಿ ಯುನಿಟ್‍ಗೆ 24 ಪೈಸೆಯಿಂದ 43 ಪೈಸೆವರೆಗೆ ಏರಿಕೆ ಮಾಡಲಾಗಿತ್ತು. ಡಿಜಿಟಲ್ ಮೀಟರ್‍ಗಳ ಅಳವಡಿಕೆಯಿಂದಲೂ ವಿದ್ಯುತ್ ದರ ಹೆಚ್ಚೆಚ್ಚು ಬರ್ತಿತ್ತು. ಇದ್ರಿಂದ ಗ್ರಾಹಕರು ಕೂಡ ಆಕ್ರೋಶಗೊಂಡಿದ್ದು, ಯಾವ್ದೇ ಕಾರಣಕ್ಕೂ ವಿದ್ಯುತ್ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಬಾರದು ಅಂತ ಅಸಮಾಧಾನ ವ್ಯಕ್ತಪಡಿಸ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029920 0 0 0
<![CDATA[ಪಂದ್ಯಶ್ರೇಷ್ಠ ಜಡೇಜಾಗೆ ಬಿಸಿ ಮುಟ್ಟಿಸಿದ ICC]]> https://publictv.in/icc-rules-out-ball-tampering-but-ravindra-jadeja-fined-for-applying-cream-on-finger/ Sun, 12 Feb 2023 02:56:13 +0000 https://publictv.in/?p=1029923 ನಾಗ್ಪುರ: ಆಸ್ಟ್ರೇಲಿಯಾ (Australia) ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ (Test Cricket) ಉತ್ತಮ ಪ್ರದರ್ಶನ ನೀಡಿದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ (Ravindra Jadeja) ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಈ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ದಂಡದ ಬಿಸಿ ಮುಟ್ಟಿಸಿದೆ.

ಪ್ರಥಮ ಇನ್ನಿಂಗ್ಸ್ನಲ್ಲಿ ಜಡೇಜಾ ಮೊದಲ ಹಂತದ ಐಸಿಸಿ ಕೋಡ್ ಆಫ್ ಕಂಡಕ್ಟ್ (ICC Code of Conduct) ನಿಯಮ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಡೇಜಾ ಅವರ ಪಂದ್ಯದ ಸಂಭಾವನೆಯಲ್ಲಿ ಶೇ.25 ರಷ್ಟು ದಂಡವನ್ನು ವಿಧಿಸಲಾಗಿದೆ ಎಂದು ಐಸಿಸಿ ತಿಳಿಸಿದೆ. ಇದನ್ನೂ ಓದಿ: ಅಶ್ವಿನ್, ಶಮಿ ಸ್ಪಿನ್ ದಾಳಿಗೆ ಮಕಾಡೆ ಮಲಗಿದ ಕಾಂಗರೂ ಪಡೆ – ಭಾರತಕ್ಕೆ 1-0 ಜಯದ ಮುನ್ನಡೆ

https://twitter.com/ICC/status/1624332485197983746?ref_src=twsrc%5Egoogle%7Ctwcamp%5Eserp%7Ctwgr%5Etweet

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯ ಮೊದಲ ದಿನದ ಇನ್ನಿಂಗ್ಸ್‌ನಲ್ಲಿ 46ನೇ ಓವರ್‌ನಲ್ಲಿ ಈ ಘಟನೆ ನಡೆದಿತ್ತು. ಮೊಹಮ್ಮದ್ ಸಿರಾಜ್ ಅವರಿಂದ ವಸ್ತುವೊಂದನ್ನು ಪಡೆದುಕೊಂಡ ರವೀಂದ್ರ ಜಡೇಜಾ ಅವರು, ತಮ್ಮ ತೋರು ಬೆರಳಿಗೆ ಹಚ್ಚಿಕೊಂಡಿದ್ದರು. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿತ್ತು. ಇದನ್ನೂ ಓದಿ: ಜಡೇಜಾ, ಅಶ್ವಿನ್‌ ದಾಳಿಗೆ ಆಸ್ಟ್ರೇಲಿಯಾ ಪಲ್ಟಿ – ಏಕದಿನ ಶೈಲಿಯಲ್ಲಿ ರೋಹಿತ್‌ ಬ್ಯಾಟಿಂಗ್‌

ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗುತ್ತಿದ್ದಂತೆ ಆಸ್ಟ್ರೇಲಿಯಾ ಮಾಧ್ಯಮಗಳು ರವೀಂದ್ರ ಜಡೇಜಾ ವಿರುದ್ಧ ಬಾಲ್ ಟ್ಯಾಂಪರಿಂಗ್ ಆರೋಪ ಮಾಡಿದ್ದವು. ಮೊದಲನೇ ದಿನದಾಟದ ಅಂತ್ಯಕ್ಕೆ ಮ್ಯಾಚ್ ರೆಫರಿ ಈ ವೀಡಿಯೋವನ್ನು ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ಜಡೇಜಾಗೆ ತೋರಿಸಿ ಸ್ಪಷ್ಟನೆ ಕೇಳಿದ್ದರು. ಬೆರಳಿನಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ನೋವು ನಿವಾರಕ ಕ್ರೀಮ್ ಹಚ್ಚಿಕೊಳ್ಳಲಾಗಿತ್ತು ಎಂದು ರೋಹಿತ್ ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ಜಡೇಜಾಗೆ ಕ್ಲೀನ್ ಚೀಟ್ ನೀಡಲಾಗಿತ್ತು.

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗಾವಾಸ್ಕರ್ ಟ್ರೋಫಿ (Border Gavaskar Trophy 2023) ಟೆಸ್ಟ್ ಸರಣಿಯಲ್ಲಿ 132 ರನ್‌ಗಳ ಭರ್ಜರಿ ಜಯ ಸಾಧಿಸಿರುವ ಭಾರತ ತಂಡ 1-0 ಅಂತರದಲ್ಲಿ ಜಯದ ಮುನ್ನಡೆ ಸಾಧಿಸಿದೆ.

ಬಾಲ್ ಟ್ಯಾಂಪರಿಂಗ್ ಅಂದ್ರೆ ಏನು? ಯಾವುದೇ ಪಂದ್ಯ ನಡೆಯುವ ವೇಳೆ ಚೆನ್ನಾಗಿರುವ ಚೆಂಡನ್ನು ಫೀಲ್ಡಿಂಗ್ ತಂಡದ ಆಟಗಾರರು ತಮ್ಮ ಅನುಕೂಲಕ್ಕೆ ತಕ್ಕಂತೆ ಐಸಿಸಿ ನಿಯಮಗಳ ವಿರುದ್ಧವಾಗಿ ಯಾವುದಾದಾರೂ ವಸ್ತುಗಳನ್ನು ಬಳಸಿಕೊಂಡು ವಿರೂಪಗೊಳಿಸುವುದು. ಶೈನ್ ಇರುವ ಚೆಂಡನ್ನು ಚೆನ್ನಾಗಿ ಉಜ್ಜುವುದು, ಆ ಮೂಲಕ ಚೆಂಡನ್ನು ಹೆಚ್ಚು ಸ್ವಿಂಗ್ ಆಗುವಂತೆ ಹಾಗೂ ಬ್ಯಾಟ್ಸ್ಮನ್‌ಗೆ ಆಡದಂತೆ ಮಾಡುವುದನ್ನ ಬಾಲ್ ಟ್ಯಾಂಪರಿಂಗ್ ಎಂದು ಕರೆಯುತ್ತಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029923 0 0 0

🚨 JUST IN: India star handed penalty for ICC Code of Conduct charge during first Test against Australia!#WTC23 | #INDvAUS | Details 👇

— ICC (@ICC) February 11, 2023]]>

🚨 JUST IN: India star handed penalty for ICC Code of Conduct charge during first Test against Australia!#WTC23 | #INDvAUS | Details 👇

— ICC (@ICC) February 11, 2023]]>

🚨 JUST IN: India star handed penalty for ICC Code of Conduct charge during first Test against Australia!#WTC23 | #INDvAUS | Details 👇

— ICC (@ICC) February 11, 2023]]>

🚨 JUST IN: India star handed penalty for ICC Code of Conduct charge during first Test against Australia!#WTC23 | #INDvAUS | Details 👇

— ICC (@ICC) February 11, 2023]]>

🚨 JUST IN: India star handed penalty for ICC Code of Conduct charge during first Test against Australia!#WTC23 | #INDvAUS | Details 👇

— ICC (@ICC) February 11, 2023]]>

🚨 JUST IN: India star handed penalty for ICC Code of Conduct charge during first Test against Australia!#WTC23 | #INDvAUS | Details 👇

— ICC (@ICC) February 11, 2023]]>

🚨 JUST IN: India star handed penalty for ICC Code of Conduct charge during first Test against Australia!#WTC23 | #INDvAUS | Details 👇

— ICC (@ICC) February 11, 2023]]>
<![CDATA[ಮದುವೆ ಸೀರೆಯ ಮೇಲೆ ಲ್ಯಾಬ್ ಕೋಟ್, ಸ್ಟೆತಸ್ಕೋಪ್ ಧರಿಸಿ ಪರೀಕ್ಷೆಗೆ ಬಂದ ವಧು]]> https://publictv.in/bride-attends-practical-exam-wearing-lab-coat-and-stethoscope-over-wedding-saree-in-kerala/ Sun, 12 Feb 2023 03:18:24 +0000 https://publictv.in/?p=1029928 ತಿರುವನಂತಪುರಂ: ವಧು (Bride) ತನ್ನ ಮದುವೆ ಸೀರೆಯಲ್ಲಿ (Wedding Saree) ಪ್ರ್ಯಾಕ್ಟಿಕಲ್‌ ಎಕ್ಸಾಂಗೆ (Practical Exam) ಹಾಜರಾಗಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವಧುವನ್ನು ಲಕ್ಷ್ಮಿ ಅನಿಲ್ ಎಂದು ಗುರುತಿಸಲಾಗಿದ್ದು, ಕೇರಳದ ಬೆಥನಿ ನವಜೀವನ್ ಕಾಲೇಜ್ ಆಫ್ ಫಿಸಿಯೋಥೆರಪಿಯ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ಮದುವೆ ಸೀರೆಯಲ್ಲೇ ಲ್ಯಾಬ್ ಕೋಟ್ (Lab Coat) ಹಾಗೂ ಸ್ಟೆತಸ್ಕೋಪ್ (Stethoscope) ಧರಿಸಿ ಪರೀಕ್ಷೆಗೆ ಹಾಜರಾಗಿದ್ದಾಳೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವೀಡಿಯೋದಲ್ಲಿ ಏನಿದೆ?: ಹಳದಿ ಸೀರೆಯನ್ನುಟ್ಟು, ಮದುವೆಯ ಆಭರಣ ಹಾಗೂ ಮೇಕಪ್ ಹಾಕಿ ಪರೀಕ್ಷಾ ಹಾಲ್‍ಗೆ ಪ್ರವೇಶಿಸಿದ್ದಾಳೆ. ನಂತರ ಅವಳು ಸ್ನೇಹಿತರನ್ನು ಕೈಬೀಸಿ ನಗುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದು. ಇದನ್ನೂ ಓದಿ: ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದ 4 ದಂಪತಿ – ಜಡ್ಜ್ ಎದುರೇ ವಿರಸ ಮರೆತು ಮತ್ತೆ ಒಂದಾದ ಜೋಡಿಗಳು

ಈ ವೀಡಿಯೋಕ್ಕೆ ಆಕೆ ಪರೀಕ್ಷೆ ಹಾಗೂ ಮದುವೆ ಒಂದೇ ದಿನದಲ್ಲಿ ಎಂಬ ಶೀರ್ಷಿಕೆಯನ್ನು ಹಾಕಲಾಗಿದೆ. ಈ ಬಗ್ಗೆ ಆಕೆ ಮದುವೆ ಹಾಗೂ ಪರೀಕ್ಷೆ ಒಂದೇ ದಿನದಲ್ಲಿ ಬರುತ್ತದೆ ಎಂದು ಸ್ವಲ್ಪ ದಿನದ ಹಿಂದೆ ತಿಳಿಯಿತು. ಇದರಿಂದಾಗಿ ನಾನು ಪರೀಕ್ಷೆಯನ್ನು ಬರೆಯಲು ನಿರ್ಧರಿಸಿದೆ ಎಂದು ತಿಳಿಸಿದರು. ಈ ವೀಡಿಯೋಕ್ಕೆ ಅನೇಕರು ಕಾಮೆಂಟ್ ಮಾಡಿ, ವಧು ಪರೀಕ್ಷೆ ಬರೆದಿದ್ದಕ್ಕೆ ಶ್ಲಾಘಿಸಿದ್ದಾರೆ. ಇದನ್ನೂ ಓದಿ: PublicTV Explainer: ಟರ್ಕಿಯಲ್ಲೇ ಹೆಚ್ಚು ಭೂಕಂಪ ಯಾಕೆ? – ಇಲ್ಲಿದೆ ವೈಜ್ಞಾನಿಕ ಕಾರಣ..

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029928 0 0 0
<![CDATA[ಪತಿಯನ್ನ ಅರೆಸ್ಟ್ ಮಾಡ್ತಾರೆ ಅಂತಾ ಹೆದರಿ ನವ ವಿವಾಹಿತೆ ಆತ್ಮಹತ್ಯೆ]]> https://publictv.in/woman-married-to-a-man-three-months-ago-in-assam-kills-self/ Sun, 12 Feb 2023 03:29:26 +0000 https://publictv.in/?p=1029936 ದಿಸ್ಪುರ್: ಅಸ್ಸಾಂ ಸರ್ಕಾರ (Assam Government) ಬಾಲ್ಯವಿವಾಹ (Child Marriage) ವಿರುದ್ಧ ಕಠಿಣ ಕಾರ್ಯಾಚರಣೆ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ತನ್ನ ಪತಿಯನ್ನು ಬಂಧಿಸುತ್ತಾರೆ ಅಂತಾ ಹೆದರಿ 3 ತಿಂಗಳ ಹಿಂದೆಯಷ್ಟೇ ಮದುವೆಯಾದ ವಿವಾಹಿತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಮಹಿಳೆಯನ್ನ ದಕ್ಷಿಣ ಸಾಲ್ಮರ ಪೊಲೀಸ್ ಠಾಣಾ (Salmar Police Station) ವ್ಯಾಪ್ತಿಯ ಕಮರ್ ಪದ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಮಹಿಳೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅಸ್ಸಾಂ ಸರ್ಕಾರ ಕಠಿಣ ಕಾರ್ಯಾಚರಣೆ ಕೈಗೊಂಡ ಬಳಿಕ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ 2ನೇ ಪ್ರಕರಣ ಇದಾಗಿದೆ. ಇದನ್ನೂ ಓದಿ: ಮದುವೆ ಸೀರೆಯ ಮೇಲೆ ಲ್ಯಾಬ್ ಕೋಟ್, ಸ್ಟೆತಸ್ಕೋಪ್ ಧರಿಸಿ ಪರೀಕ್ಷೆಗೆ ಬಂದ ವಧು

Child Marriage Bride

ಈ ತಿಂಗಳ ಆರಂಭದಲ್ಲಿ, ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ 17 ವರ್ಷದ ಹುಡುಗಿ ಪೋಷಕರು ಪ್ರೀತಿಸಿದ ಯುವಕನೊಂದಿಗೆ ಮದುವೆ ಮಾಡಿಸಲಿಲ್ಲ ಅಂತಾ ಆತ್ಮಹತ್ಯೆ ಮಾಡಿಕೊಂಡಿದ್ದಳು. ಮತ್ತೊಂದು ಪ್ರಕರಣದಲ್ಲಿ, ಧುಬ್ರಿ ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣದಲ್ಲಿ ಬಂಧಿಸಿರುವ ತನ್ನ ಪತಿ ಮತ್ತು ತಂದೆಯನ್ನ ಬಿಡುಗಡೆ ಮಾಡದಿದ್ದರೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರಂಪಾಟ ಮಾಡಿದ್ದಳು. ಹೊರತಾಗಿಯೂ ಪೊಲೀಸರು ತನ್ನ ಪತಿ ಮತ್ತು ತಂದೆಯನ್ನು ನ್ಯಾಯಾಲಯಕ್ಕೆ ಕರೆದೊಯ್ದಿದ್ದನ್ನ ಕಂಡು ಮಹಿಳೆ ಪ್ರಜ್ಞೆ ತಪ್ಪಿ ಬಿದ್ದಿದ್ದಳು.

ರಾಜ್ಯದಲ್ಲಿ ಶಿಶು ಮರಣ ಪ್ರಮಾಣ ತಗ್ಗಿಸುವ ಸಲುವಾಗಿ ಸಿಎಂ ಹಿಮಂತ ಬಿಸ್ವಾ ಶರ್ಮಾ (Himanta Biswa Sharma) ನೇತೃತ್ವದ ಸರ್ಕಾರವು ರಾಜ್ಯದಲ್ಲಿ ಬಾಲ್ಯ ವಿವಾಹದ ವಿರುದ್ಧ ಸಮರ ಸಾರಿದೆ. ಈಗಾಗಲೇ 2 ಸಾವಿರಕ್ಕೂ ಅಧಿಕ ಆರೋಪಿಗಳನ್ನ ಬಂಧಿಸಿ, ಜೈಲಿಗಟ್ಟಿದ್ದಾರೆ. ಇನ್ನಷ್ಟು ಆರೋಪಿಗಳನ್ನ ಬಂಧಿಸುವ ಕಾರ್ಯಾಚರಣೆ ಮುಂದುವರಿದಿದೆ. ಸರ್ಕಾರದ ಈ ನಡೆ ವಿರುದ್ಧ ಅಸ್ಸಾಂ ರಾಜ್ಯಾದ್ಯಂತ ವಿವಿಧೆಡೆ ಮಹಿಳೆಯರು ಪ್ರತಿಭಟಿಸಿ ಬೀದಿಗಿಳಿದಿದ್ದಾರೆ. ಇದನ್ನೂ ಓದಿ: ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದ 4 ದಂಪತಿ – ಜಡ್ಜ್ ಎದುರೇ ವಿರಸ ಮರೆತು ಮತ್ತೆ ಒಂದಾದ ಜೋಡಿಗಳು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029936 0 0 0
<![CDATA[ನಟಿ ರಾಖಿ ಸಾವಂತ್ ಪತಿ ಆದಿಲ್ ಮೇಲೆ ಮೈಸೂರಿನಲ್ಲಿ ಎಫ್ಐಆರ್]]> https://publictv.in/fir-in-mysore-against-actress-rakhi-sawants-husband-adil/ Sun, 12 Feb 2023 03:44:51 +0000 https://publictv.in/?p=1029921 ಬಾಲಿವುಡ್ ನಟಿ ರಾಖಿ ಸಾವಂತ್ ಪತಿ ಮೈಸೂರಿನ ಆದಿಲ್ ಖಾನ್ ದುರಾನಿ ಮೇಲೆ ಮೈಸೂರಿನಲ್ಲಿ ಎಫ್.ಐ.ಆರ್ ದಾಖಲಾಗಿದೆ. ತನ್ನ ಮೇಲೆ ಆದಿಲ್ ಅತ್ಯಾಚಾರ ಮಾಡಿರುವುದಾಗಿ ಮಹಿಳೆಯೊಬ್ಬರು ಆರೋಪ ಮಾಡಿದ್ದು, ದೂರು ಕೂಡ ನೀಡಿದ್ದಾರೆ. ಮಹಿಳೆ ನೀಡಿದ ದೂರನ್ನು ಆಧರಿಸಿ ಮೈಸೂರು ನಗರ ಪೊಲೀಸರು ಆದಿಲ್ ಮೇಲೆ ಎಫ್.ಐ.ಆರ್ ದಾಖಲಿಸಿದ್ದಾರೆ. ಈಗಾಗಲೇ ಪತ್ನಿ ರಾಖಿ ಸಾವಂತ್  ಮಾಡಿರುವ ವಂಚನೆ ಆರೋಪದಲ್ಲಿ ಆದಿಲ್ ನ್ಯಾಯಾಂಗ ಬಂಧನದಲ್ಲಿದ್ದಾನೆ.

ಪತಿ ಆದಿಲ್ ಖಾನ್ ಬಗ್ಗೆ ಮತ್ತೊಂದು ಗುರುತರ ಆರೋಪಗಳನ್ನು ಮಾಡಿದ್ದಾರೆ ನಟಿ ರಾಖಿ ಸಾವಂತ್. ತನ್ನ ಬೆತ್ತಲೆ ವಿಡಿಯೋಗಳನ್ನು ಗೊತ್ತಾಗದಂತೆ ಚಿತ್ರೀಕರಿಸಿ, ಹಣಕ್ಕಾಗಿ ಆದಿಲ್ ಮಾರಾಟ ಮಾಡುತ್ತಿದ್ದ ಎಂದು ಹೇಳಿದ್ದಾರೆ.  ಅಲ್ಲದೇ, ವರದಕ್ಷಿಣೆ ಕಿರುಕುಳ, ದೈಹಿಕ ಕಿರುಕುಳ ಸೇರಿದಂತೆ ಹಲವು ಆಪಾದನೆಗಳನ್ನು ಈಗಾಗಲೇ ರಾಖಿ ತಮ್ಮ ಪತಿಯ ಮೇಲೆ ಮಾಡಿದ್ದಾರೆ. ಬೆತ್ತಲೆ ವಿಡಿಯೋ ಅವರ ಹೊಸ ಆರೋಪವಾಗಿದೆ. ಇದನ್ನೂ ಓದಿ: `ರಿಷಬ್’ ಜೊತೆ ಕಾಣಿಸಿಕೊಂಡ ಊರ್ವಶಿ ರೌಟೇಲಾ: `ಕಾಂತಾರ 2′ ಬಗ್ಗೆ ಅಪ್‌ಡೇಟ್

ರಾಖಿ ಸಾವಂತ್ ಹಿಂದೆ ಬಿದ್ದು ಸದ್ಯ ಜೈಲುಪಾಲಾಗಿರುವ ಆದಿಲ್ ಖಾನ್ ಗೆ ಬಿಗ್ ಬಾಸ್ ಮನೆ ಒಳಗೆ ಹೋಗುವ ಆಸೆ ಇತ್ತಂತೆ. ಹಾಗಾಗಿಯೇ ಅವನು ರಾಖಿ ಸಖ್ಯ ಬೆಳೆಸಿದ್ದ ಎನ್ನುವ ವಿಷಯ ಬಹಿರಂಗವಾಗಿದೆ. ಆದಿಲ್ ಆಪ್ತರು ಹೇಳುವಂತೆ ರಾಖಿ ಹಿಂದೆ ಹೋದರೆ, ಬಿಗ್ ಬಾಸ್ ಮನೆಗೆ ಹೋಗುವ ದಾರಿ ಸುಲಭವಾಗುತ್ತದೆ. ಹೀಗಾಗಿ ರಾಖಿ ಬೆನ್ನು ಬಿದ್ದಿದ್ದ ಎಂದು ಹೇಳಲಾಗುತ್ತಿದೆ. ಈ ಹಿಂದೆ ಸ್ವತಃ ರಾಖಿಯೇ ಆದಿಲ್ ಜೊತೆ ಬಿಗ್ ಬಾಸ್ ಮನೆಗೆ ಹೋಗುವುದಾಗಿಯೂ ಮಾತನಾಡಿದ್ದರು.

ಆದಿಲ್ ಜೊತೆ ಡೇಟಿಂಗ್ ಮಾಡುತ್ತಿರುವ ವಿಷಯವನ್ನು ರಾಖಿ ಸಾವಂತ್ ಬಹಿರಂಗ ಪಡಿಸಿದ ಸಂದರ್ಭದಲ್ಲೂ ಬಿಗ್ ಬಾಸ್ ಕುರಿತಾಗಿ ನಟಿ ಮಾತನಾಡಿದ್ದರು. ಬಿಗ್ ಬಾಸ್ ಮನೆಗೆ ಒಟ್ಟಿಗೆ ಹೋಗುವಂತಹ ಅವಕಾಶ ಬಂದರೆ, ಹೋಗುತ್ತೇವೆ ಎಂದಿದ್ದರು. ಅಲ್ಲದೇ, ಬಿಗ್ ಬಾಸ್ ಮನೆಯಲ್ಲೇ ಮದುವೆ ಆಗುವುದಾಗಿಯೂ ತಿಳಿಸಿದ್ದರು. ಆದರೆ, ಕೇವಲ ರಾಖಿಗೆ ಮಾತ್ರ ಮನೆಯ ಪ್ರವೇಶಕ್ಕೆ ಅವಕಾಶ ಸಿಕ್ಕಿತ್ತು. ತಾಯಿಯ ಅನಾರೋಗ್ಯದ ಕಾರಣದಿಂದಾಗಿ ಅವರು ಅರ್ಧಕ್ಕೆ ಬಿಗ್ ಬಾಸ್ ಮನೆಯಿಂದ ವಾಪಸ್ಸಾದರು.

ತನಗೆ ಬಿಗ್ ಬಾಸ್ ಮನೆಗೆ ಹೋಗುವುದಕ್ಕೆ ಅವಕಾಶ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ರಾಖಿಯಿಂದ ಆದಿಲ್ ದೂರವಾದ ಎನ್ನುವ ಮಾತು ಆಪ್ತರಿಂದ ತಿಳಿದು ಬಂದಿದೆ. ಆದರೆ, ರಾಖಿ ಸಾವಂತ್ ಹೇಳುವುದೇ ಬೇರೆ. ಆದಿಲ್ ಮೇಲೆ ಹಲವು ಗುರುತರ ಆರೋಪಗಳನ್ನು ಮಾಡಿದ್ದಾರೆ. ಅಸಹಜ ಲೈಂಗಿಕ ಕ್ರಿಯೆಯಿಂದ ಹಿಡಿದು ವರದಕ್ಷಿಣೆ ಕಿರುಕುಳದ ಆರೋಪವನ್ನೂ ಪತಿ ಆದಿಲ್ ಮೇಲೆ ಹೊರಸಿದ್ದಾರೆ. ಅವೆಲ್ಲವೂ ಗುರುತರ ಆರೋಪಗಳಾದ ಕಾರಣದಿಂದಾಗಿ ಕೋರ್ಟ್ ಆದಿಲ್ ಗೆ 14 ದಿನಗಳ ನ್ಯಾಯಾಂಗ ಬಂಧನ ಆದೇಶ ಹೊರಡಿಸಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029921 0 0 0
<![CDATA[ಪ್ರೇಮಿಗಳ ದಿನಕ್ಕೆ 'ಚೌಕಾಬಾರ' ಟೀಮ್ ನಿಂದ ರೊಮ್ಯಾಂಟಿಕ್ ಸಾಂಗ್]]> https://publictv.in/a-romantic-song-from-chowkabara-team-for-valentines-day/ Sun, 12 Feb 2023 03:53:34 +0000 https://publictv.in/?p=1029939 ವಿ ನಿರ್ಮಿತಿ ಲಾಂಛನದಲ್ಲಿ ನಮಿತಾರಾವ್ ನಿರ್ಮಿಸಿರುವ, ವಿಕ್ರಮ್ ಸೂರಿ ನಿರ್ದೇಶನದ "ಚೌಕಾಬಾರ" ಚಿತ್ರದ ರೊಮ್ಯಾಂಟಿಕ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಶಾಸಕ ಎಂ ಕೃಷ್ಣಪ್ಪ ಈ ಹಾಡನ್ನು ಬಿಡುಗಡೆ ಮಾಡಿ, ಹಾಡು ಭರ್ಜರಿ ಯಶಸ್ಸು ಕಾಣಲಿ ಎಂದು ಹಾರೈಸಿದರು. ಫೆಬ್ರವರಿ 14, ಪ್ರೇಮಿಗಳ ದಿನಾಚರಣೆ ಯಂದು ಈ ಹಾಡನ್ನು ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ವೀಕ್ಷಿಸಬಹುದು.

ಮಣಿ ಆರ್ ರಾವ್ ಅವರ ಕಾದಂಬರಿ ಆಧಾರಿತ ಈ ಚಿತ್ರದ ರೊಮ್ಯಾಂಟಿಕ್ ಸಾಂಗ್ ಇಂದು ಬಿಡುಗಡೆಯಾಗಿದೆ. ನಮ್ಮ ಮೇಲೆ ಪ್ರೀತಿಯಿಟ್ಟು ಹಾಡು ಬಿಡುಗಡೆ ಮಾಡಿಕೊಟ್ಟ ಜನಪ್ರಿಯ ಶಾಸಕರಾದ ಎಂ.ಕೃಷ್ಣಪ್ಪ ಅವರಿಗೆ ಧನ್ಯವಾದ ಎಂದರು ನಿರ್ದೇಶಕ ವಿಕ್ರಮ್ ಸೂರಿ. ನಮ್ಮ ಚಿತ್ರದ ರೊಮ್ಯಾಂಟಿಕ್ ಹಾಡು ಇಂದು ಬಿಡುಗಡೆಯಾಗಿದೆ. ಚಿತ್ರ ಮುಂದಿನ ತಿಂಗಳು ತೆರೆಗೆ ಬರಲಿದೆ. ಯು.ಎಸ್.ಎ ನಲ್ಲೂ ಮಾರ್ಚ್ ನಲ್ಲೇ ಚಿತ್ರ ತೆರೆ ಕಾಣಲಿದೆ. ಏಪ್ರಿಲ್ ನಲ್ಲಿ ದುಬೈ, ಆಸ್ಟ್ರೇಲಿಯಾ ಮುಂತಾದ ಕಡೆ ಬಿಡುಗಡೆ ಮಾಡುವ ಸಿದ್ದತೆ ನಡೆಯುತ್ತಿದೆ.  ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ನಮ್ಮ ತಂಡಕ್ಕೆ ಧನ್ಯವಾದ ಎಂದರು ನಾಯಕಿ ಹಾಗೂ ನಿರ್ಮಾಪಕಿ ನಮಿತಾ ರಾವ್.

ಚಿತ್ರದಲ್ಲಿ ಮೂರು ಹಾಡುಗಳಿದೆ. ಇಂದು ಬಿಡುಗಡೆಯಾಗಿರುವ ಈ ರೊಮ್ಯಾಂಟಿಕ್ ಹಾಡನ್ನು ನಕುಲ್ ಅಭಯಂಕರ್ ಹಾಗೂ ರಮ್ಯ ಭಟ್ ಹಾಡಿದ್ದಾರೆ. ಬಿ.ಆರ್ ಲಕ್ಷ್ಮಣರಾವ್ ಈ ಹಾಡನ್ನು ಬರೆದಿದ್ದಾರೆ ಎಂದು ಸಂಗೀತ ನಿರ್ದೇಶಕ ಅಶ್ವಿನ್ ಪಿ ಕುಮಾರ್ ಹಾಡಿನ ಬಗ್ಗೆ ಮಾಹಿತಿ ನೀಡಿದರು. ಇದನ್ನೂ ಓದಿ: ನಾನು ಕೂಡ ʻಕಾಂತಾರʼ ಸಿನಿಮಾ ನೋಡಿದೆ: ಅಮಿತ್‌ ಶಾ

ಚಿತ್ರದ ನಾಯಕ ವಿಹಾನ್ ಪ್ರಭಂಜನ್, ಕಾವ್ಯ ರಮೇಶ್, ಸಂಜಯ್ ಸೂರಿ, ಸುಮಾ ರಾವ್, ಪ್ರಥಮ ಪ್ರಸಾದ್, ಮಧು ಹೆಗಡೆ, ದಮಯಂತಿ ನಾಗರಾಜ್ ಸೇರಿದಂತೆ ಅನೇಕ ಕಲಾವಿದರು ಹಾಗೂ ಕಾದಂಬರಿ ಬರೆದಿರುವ ಮಣಿ ಆರ್ ರಾವ್ , ಸಂಭಾಷಣೆ ಬರೆದಿರುವ ರೂಪ ಪ್ರಭಾಕರ್, ಛಾಯಾಗ್ರಾಹಕ ರವಿರಾಜ್ ಹಾಗೂ ಸಂಕಲನಕಾರ ಶಶಿಧರ್ ಸೇರಿದಂತೆ ಹಲವು ತಂತ್ರಜ್ಞರು "ಚೌಕಾಬಾರ" ದ ಕುರಿತು ಮಾತನಾಡಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029939 0 0 0
<![CDATA[ಪತ್ನಿ ಮೇಲೆ ಡೌಟ್- ತನ್ನ ಮಕ್ಕಳನ್ನೇ ಕತ್ತು ಹಿಸುಕಿ ಕೊಂದ ತಂದೆ]]> https://publictv.in/man-killed-his-childrens-in-raichur/ Sun, 12 Feb 2023 04:38:54 +0000 https://publictv.in/?p=1029945 ರಾಯಚೂರು: ಪತ್ನಿಯ ಅನೈತಿಕ ಸಂಬಂಧ (Illicit Relationship) ಆರೋಪ ಹಿನ್ನೆಲೆ ತಂದೆಯೇ ತನ್ನ ಎರಡು ಮಕ್ಕಳನ್ನ ಕೊಂದಿರುವ ಘಟನೆ ರಾಯಚೂರಿನ ದೇವದುರ್ಗದ ಜಕ್ಲೇರದೊಡ್ಡಿಯಲ್ಲಿ ನಡೆದಿದೆ.

5 ವರ್ಷದ ಶಿವರಾಜ್ ಮತ್ತು 3 ವರ್ಷದ ರಾಘವೇಂದ್ರ ತಂದೆಯಿಂದಲೇ ಕೊಲೆಯಾದ ಮಕ್ಕಳು. ಆರೋಪಿ ತಂದೆ ಲಿಂಗಣ್ಣನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಪತಿಯನ್ನ ಅರೆಸ್ಟ್ ಮಾಡ್ತಾರೆ ಅಂತಾ ಹೆದರಿ ನವ ವಿವಾಹಿತೆ ಆತ್ಮಹತ್ಯೆ

ಪತ್ನಿಯೊಂದಿಗೆ ಜಗಳವಾಡಿ ಪತ್ನಿ ತವರು ಮನೆಯಿಂದ ಮಕ್ಕಳನ್ನ ಕರೆದುಕೊಂಡು ಬಂದು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಅಂತ ನಿತ್ಯ ಜಗಳವಾಡುತ್ತಿದ್ದ ಹಿನ್ನೆಲೆ ದಂಪತಿ ಪ್ರತ್ಯೇಕವಾಗಿ ವಾಸವಾಗಿದ್ದರು. ಶನಿವಾರ ಸಹ ಪತ್ನಿಯೊಂದಿಗೆ ಜಗಳವಾಡಿ ಮಕ್ಕಳನ್ನ ಮನೆಗೆ ಕರೆತಂದು ಕೊಲೆ ಮಾಡಿದ್ದಾನೆ.

ಅಕ್ಕಪಕ್ಕದ ಮನೆಯವರು ಅನುಮಾನದ ಮೇಲೆ ಪೊಲೀಸರಿಗೆ ಮಾಹಿತಿ ನೀಡಿ ಆರೋಪಿಯನ್ನ ಹಿಡಿದುಕೊಟ್ಟಿದ್ದಾರೆ. ದೇವದುರ್ಗ ಪೊಲೀಸ್ ಠಾಣೆ (Devadurga Police Station) ಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029945 0 0 0
<![CDATA[ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಅಂತಾ ಶ್ರದ್ಧೆ, ಭಕ್ತಿಯಿಂದ ಗೌರವಿಸುತ್ತೇವೆ: ಸಿದ್ದರಾಮಯ್ಯ]]> https://publictv.in/siddaramaiah-said-we-respect-tipu-sultan-as-freedom-fighter/ Sun, 12 Feb 2023 04:38:36 +0000 https://publictv.in/?p=1029948 ವಿಜಯಪುರ: ಟಿಪ್ಪುನನ್ನು ಸ್ವಾಂತಂತ್ರ್ಯ ಹೋರಾಟಗಾರರು ಎಂದು ಶ್ರದ್ಧೆ, ಭಕ್ತಿಯಿಂದ ಗೌರವಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪುನನ್ನು ಆರಾಧನೆ ಮಾಡುವ ಕಾಂಗ್ರೆಸ್‍ಗೆ (Congress) ಮತ ಹಾಕಬೇಡಿ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿಕೆ ವಿಚಾರಕ್ಕೆ ಟಾಂಗ್ ನೀಡಿದರು. ಟಿಪ್ಪುನೂ ಕೂಡ ಓರ್ವ ದೇಶದ ಭಕ್ತ ಅಂತಾ ಅನ್ಕೊಂಡು ನಾವು ಹೊರಟಿದ್ದೇವೆ. ಬಿಜೆಪಿಗರು (BJP) ಗೋಡ್ಸೆ ಪೂಜೆ ಮಾಡುವವರು ಅವರೇನು ನಮಗೆ ಪಾಠ ಮಾಡುತ್ತಾರೆ ಎಂದು ಪ್ರಶ್ನಿಸಿದರು.

ಸಾವರ್ಕರ್ ಪೂಜೆ ಮಾಡುವವರು ನಮಗೇನು ಹೇಳ್ತಾರಪ್ಪಾ, ಮಹಾತ್ಮ ಗಾಂಧಿ ಕೊಂದವರನ್ನು ಪೂಜಿಸುವವರನ್ನು ಏನು ಮಾಡಬೇಕು? ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಮಾಡಿದವನು ನಾನು. ಕಾಂಗ್ರೆಸ್ ಪಕ್ಷ ಜಾತ್ಯಾತೀತ ಪಕ್ಷವಾಗಿದ್ದು, ಸಂವಿಧಾನದಲ್ಲಿ ನಂಬಿಕೆ ಇಟ್ಟಿರುವ ಪಕ್ಷವಾಗಿದೆ ಎಂದರು. ಇದನ್ನೂ ಓದಿ: ಮತ್ತೆ ಕರೆಂಟ್ ಶಾಕ್‍ಗೆ ಸಜ್ಜು- ಹೋಟೆಲ್ ಉದ್ಯಮದಿಂದ ವ್ಯಾಪಕ ಆಕ್ರೋಶ

ಬಿಜೆಪಿ ಅವರು ಸಂವಿಧಾನ ನಂಬಿಕೆ, ಗೌರವ ಇಲ್ಲದಂತಹವರು. ಸಂವಿಧಾನಕ್ಕೆ ವಿರುದ್ಧವಾಗಿರುವಂತಹ ಪಕ್ಷವಾಗಿದ್ದು, ಜೆಡಿಎಸ್ ಸೆಕ್ಯುಲರ್ ಪಾರ್ಟಿ ಅಲ್ಲ. ಇವರಿಬ್ಬರೂ ಸೇರಿ ಸರ್ಕಾರ ಮಾಡಿದ್ದರಲ್ಲ. ಅದೆಂಗೆ ಒಂದಾಗಲಿಕ್ಕೆ ಆಗತ್ತೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಪತಿಯನ್ನ ಅರೆಸ್ಟ್ ಮಾಡ್ತಾರೆ ಅಂತಾ ಹೆದರಿ ನವ ವಿವಾಹಿತೆ ಆತ್ಮಹತ್ಯೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029948 0 0 0
<![CDATA[ವಿದ್ಯಾರ್ಥಿ ಮೇಲೆ ಆವಾಹನೆಯಾಯ್ತು ಪಂಜುರ್ಲಿ ದೈವ!]]> https://publictv.in/panjurli-god-invoked-on-the-bengaluru-college-student-video-viral/ Sun, 12 Feb 2023 04:39:33 +0000 https://publictv.in/?p=1029949 ಬೆಂಗಳೂರು: ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಯೋರ್ವನ (College Student) ಮೇಲೆ ಪಂಜುರ್ಲಿ ದೈವ (Panjurli Daiva) ಆವಾಹನೆಯಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ (PUC Student) ಕಾಂತಾರ ಸಿನಿಮಾ ಹಾಡಿಗೆ ನೃತ್ಯ ಮಾಡುತ್ತಿದ್ದಾಗ ದೈವ ಆವಾಹನೆಯಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಮತ್ತೆ ಕರೆಂಟ್ ಶಾಕ್‍ಗೆ ಸಜ್ಜು- ಹೋಟೆಲ್ ಉದ್ಯಮದಿಂದ ವ್ಯಾಪಕ ಆಕ್ರೋಶ

ಬೆಂಗಳೂರಿನ ಹೊಂಬೇಗೌಡ ಪಿಯು ಕಾಲೇಜು (Hombegowda PU College) ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವಿಶಾಲ್ ಕಾಂತಾರ ಸಿನಿಮಾದ (Kantara Cinema) `ವರಾಹ ರೂಪಂ' ಹಾಡಿಗೆ ನೃತ್ಯ ಮಾಡುತ್ತಿದ್ದನು. ಈ ವೇಳೆ ವಿದ್ಯಾರ್ಥಿ ಪಂಜುರ್ಲಿ ದೈವದ ವೇಷ ಧರಿಸಿದ್ದ. ಕೆಲ ನಿಮಿಷಗಳ ಬಳಿಕ ವೇದಿಕೆಯಿಂದ ಕೆಳಗೆ ಬಂದು ನರ್ತಿಸುತ್ತಿದ್ದಂತೆ ದೈವ ಆವಾಹನೆಯಾಗಿದೆ. ಬಳಿಕ ಸಹಪಾಠಿಗಳು ಹಾಗೂ ಶಿಕ್ಷಕರು ವಿದ್ಯಾರ್ಥಿಯನ್ನು ಸಮಾಧಾನಪಡಿಸಿದ್ದಾರೆ. ಕಾರ್ಯಕ್ರಮ ಆಯೋಜಕರು ತಕ್ಷಣವೇ ಹಾಡು ನಿಲ್ಲಿಸಿದ್ದಾರೆ.

ಸದ್ಯ ಈ ದೃಶ್ಯಕಂಡು ವಿದ್ಯಾರ್ಥಿ ಪೋಷಕರು ಶಾಖ್ ಆಗಿದ್ದಾರೆ. ಇದನ್ನೂ ಓದಿ: ಪತಿಯನ್ನ ಅರೆಸ್ಟ್ ಮಾಡ್ತಾರೆ ಅಂತಾ ಹೆದರಿ ನವ ವಿವಾಹಿತೆ ಆತ್ಮಹತ್ಯೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029949 0 0 0
<![CDATA[ʼಸುಪ್ರೀಂʼ ನಿವೃತ್ತ ನ್ಯಾಯಾಧೀಶ ಕನ್ನಡಿಗ ಅಬ್ದುಲ್‌ ನಜೀರ್‌ ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕ]]> https://publictv.in/former-supreme-court-judge-s-abdul-nazeer-appointed-as-governor-of-andhra-pradesh/ Sun, 12 Feb 2023 05:18:19 +0000 https://publictv.in/?p=1029950 ಬೆಂಗಳೂರು: ಸುಪ್ರೀಂ ಕೋರ್ಟ್ (Supreme Court) ನಿವೃತ್ತ ನ್ಯಾಯಾಧೀಶ ಕನ್ನಡಿಗ ಅಬ್ದುಲ್ ನಜೀರ್ (Abdul Nazeer) ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರಾಗಿ (Governor) ರಾಷ್ಟ್ರಪತಿ ನೇಮಿಸಿದ್ದಾರೆ.

ಇವರು ಮೂಲತಃ ಮೂಡಬಿದ್ರೆಯ ಬೆಳುವಾಯಿ ಕಾನ ನಿವಾಸಿ. ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು.

ನಜೀರ್‌ ಅವರು ಕರ್ನಾಟಕ ಹೈಕೋರ್ಟ್‌ನಿಂದ 2017ರ ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್‌ಗೆ ನ್ಯಾಯಾಧೀಶರಾಗಿ ನೇಮಕವಾಗಿದ್ದರು. ನಂತರ 2023ರ ಜನವರಿ 4ರಲ್ಲಿ ನಿವೃತ್ತರಾದರು.

ನಜೀರ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ, ಕೆ.ಎಸ್‌.ಪುಟ್ಟಸ್ವಾಮಿ ಪ್ರಕರಣ, ತ್ರಿವಳಿ ತಲಾಖ್‌, ಅಯೋಧ್ಯ-ಬಾಬ್ರಿ ಮಸೀದಿ ವಿವಾದ ಮೊದಲಾದ ಪ್ರಮುಖ ಪ್ರಕರಣಗಳಿಗೆ ಸಂಬಂಧಿಸಿದಂತೆ ತೀರ್ಪು ನೀಡಿದವರ ಸಾಲಿನಲ್ಲಿ ಇದ್ದರು. ಇದನ್ನೂ ಓದಿ: ಪತ್ನಿ ಮೇಲೆ ಡೌಟ್- ತನ್ನ ಮಕ್ಕಳನ್ನೇ ಕತ್ತು ಹಿಸುಕಿ ಕೊಂದ ತಂದೆ

ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅವಕಾಶ ನೀಡುವ ಸರ್ವಾನುಮತದ ತೀರ್ಪು ನೀಡಿದ ಪೀಠದಲ್ಲಿ ನಜೀರ್‌ ಅವರು ಸಹ ಇದ್ದರು. ಇದನ್ನೂ ಓದಿ: ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಅಂತಾ ಶ್ರದ್ಧೆ, ಭಕ್ತಿಯಿಂದ ಗೌರವಿಸುತ್ತೇವೆ: ಸಿದ್ದರಾಮಯ್ಯ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029950 0 0 0
<![CDATA[`ನನ್ನ ಹೆಂಡತಿಗಿಂತ ಹೆಚ್ಚಾಗಿ ವಿರಾಟ್ ಕೊಹ್ಲಿಯನ್ನ ಪ್ರೀತಿಸುತ್ತೀನಿ' - ಅಭಿಮಾನಿ ಪೋಸ್ಟರ್‌ಗೆ ನೆಟ್ಟಿಗರು ಫಿದಾ]]> https://publictv.in/i-love-virat-kohli-more-than-my-wife-kohli-fans-poster-viral/ Sun, 12 Feb 2023 06:23:07 +0000 https://publictv.in/?p=1029970 ನಾಗ್ಪುರ: ಟೀಂ ಇಂಡಿಯಾ (Team India) ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಸದಾ ಟ್ರೆಂಡ್ ನಲ್ಲಿರುತ್ತಾರೆ ಅನ್ನೋದಕ್ಕೆ ಕೆಲವು ನಿದರ್ಶನಗಳು ಸಾಕ್ಷಿಯಾಗುತ್ತಿವೆ. ವಿಶ್ವಾದ್ಯಂತ ಕೊಹ್ಲಿ ಅಭಿಮಾನಿಗಳು ಒಂದಿಲ್ಲೊಂದು ಕಾರಣಗಳಿಂದ ಕೊಹ್ಲಿ (Virat Kohli) ಅವರನ್ನ ಮತ್ತೆ ಮತ್ತೆ ಮುನ್ನೆಲೆಗೆ ತರುತ್ತಿದ್ದಾರೆ.

ಹಾಗೆಯೇ ಆಸ್ಟ್ರೇಲಿಯಾ (Australia) ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೊದಲ ಇನ್ನಿಂಗ್ಸ್ ವೇಳೆ ಕೊಹ್ಲಿ ಅಭಿಮಾನಿಯೊಬ್ಬರು ಹಿಡಿದ ಪೋಸ್ಟರ್ ಇದೀಗ ಜಾಲತಾಣದಲ್ಲಿ ಭಾರೀ ಸದ್ದು ಮಾಡ್ತಿದೆ. ಇದನ್ನೂ ಓದಿ: ವಿದ್ಯಾರ್ಥಿ ಮೇಲೆ ಆವಾಹನೆಯಾಯ್ತು ಪಂಜುರ್ಲಿ ದೈವ!

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯ ಮೊದಲ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ರೋಹಿತ್ ಶರ್ಮಾ (Rohit Sharma) ಅವರೊಂದಿಗೆ ಕ್ರೀಸ್‌ಗೆ ಇಳಿಯುತ್ತಿದ್ದಂತೆ ಅಭಿಮಾನಿ ಪೋಸ್ಟರ್ ಹಿಡಿದಿದ್ದಾರೆ. `ನಾನು ನನ್ನ ಹೆಂಡತಿಗಿಂತ ವಿರಾಟ್ ಕೊಹ್ಲಿಯನ್ನು ಹೆಚ್ಚು ಪ್ರೀತಿಸುತ್ತೇನೆ' ಎಂದು ಪೋಸ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಆತನ ಪತ್ನಿಯೂ ಸಹ ಇದರಿಂದ ಹೆಚ್ಚು ಸಂತಸಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದ್ರೆ ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರೊಬ್ಬರು, ಇದನ್ನ ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ಆದ್ರೆ ಹುಷಾರು ನಿನ್ನ ಹೆಂಡತಿಗೆ ಗೊತ್ತಾದ್ರೆ ಮೂಳೆ ಮುರಿಯುತ್ತಾಳೆ ಎಂದು ಕಾಲೆಳೆದಿದ್ದಾರೆ. ಇದನ್ನೂ ಓದಿ: ಪ್ರೇಮಿಗಳ ದಿನಕ್ಕೆ ‘ಚೌಕಾಬಾರ’ ಟೀಮ್ ನಿಂದ ರೊಮ್ಯಾಂಟಿಕ್ ಸಾಂಗ್

ಬಾರ್ಡರ್ ಗಾವಾಸ್ಕರ್ ಟ್ರೋಫಿ (Border Gavaskar Trophy 2023) ಟೆಸ್ಟ್ ಸರಣಿಯಲ್ಲಿರುವ ಟೀಂ ಇಂಡಿಯಾ (Team India) ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 132 ರನ್‌ಗಳ ಜಯ ಸಾಧಿಸಿದೆ. ಈ ಮೂಲಕ 4 ಪಂದ್ಯಗಳ ಸರಣಿಯಲ್ಲಿ 1-0 ಅಂತರದಲ್ಲಿ ಜಯದ ಮುನ್ನಡೆ ಕಾಯ್ದುಕೊಂಡಿದೆ. ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿದ ಕೊಹ್ಲಿ 26 ಎಸೆತಗಳಲ್ಲಿ ಕೇವಲ 12 ರನ್ ಗಳಿಸಿ ಪೆವಿಲಿಯನ್ ಸೇರಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029970 0 0 0
<![CDATA[ವಿಧಾನಸಭೆ ಚುನಾವಣೆಯಲ್ಲಿ ಭಾಗಿ ಆಗ್ತೀನಿ: ವಿಭಿನ್ನ ಉತ್ತರ ಕೊಟ್ಟ ರಿಷಬ್ ಶೆಟ್ಟಿ]]> https://publictv.in/taking-part-in-assembly-elections-rishabh-shetty-gave-a-different-answer/ Sun, 12 Feb 2023 06:35:21 +0000 https://publictv.in/?p=1029981 ಕಾಂತಾರ ಸಿನಿಮಾ ಸೂಪರ್ ಹಿಟ್ ಆಗುತ್ತಿದ್ದಂತೆಯೇ ನಿರ್ದೇಶಕ, ನಟ ರಿಷಬ್ ಶೆಟ್ಟಿ ಹೆಸರು ರಾಜಕಾರಣದ ಪಡಸಾಲೆಯಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ಅದರಲ್ಲೂ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಿಷಬ್ ಸ್ಪರ್ಧಿಸಲಿದ್ದಾರೆ ಎನ್ನುವ ಮಾತೂ ಸ್ಯಾಂಡಲ್ ವುಡ್ ನಲ್ಲಿ ಹರಿದಾಡುತ್ತಿತ್ತು. ಎರಡು ಪ್ರಮುಖ ರಾಜಕೀಯ ಪಕ್ಷಗಳು ಅವರೊಂದಿಗೆ ಚರ್ಚೆ ಮಾಡಿವೆ ಎಂದೂ ಹೇಳಲಾಗಿತ್ತು. ಈ ಎಲ್ಲ ಪ್ರಶ್ನೆಗಳಿಗೂ ಸ್ವತಃ ರಿಷಬ್ ಶೆಟ್ಟಿ ಅವರೇ ಉತ್ತರಿಸಿದ್ದಾರೆ.

ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘ ಆಯೋಜನೆ ಮಾಡಿದ್ದ ‘ಮುಖಾಮುಖಿ’ ಕಾರ್ಯಕ್ರಮದಲ್ಲಿ ‘ಪಬ್ಲಿಕ್ ಟಿವಿ ಡಿಜಿಟಲ್’ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಿಷಬ್, ‘ಸದ್ಯ ಸಿನಿಮಾದಲ್ಲಿ ಬ್ಯುಸಿಯಾಗಿದ್ದೇನೆ. ಸಮಾಜಸೇವೆಗೆ ರಾಜಕಾರಣವೇ ಆಗಬೇಕಿಲ್ಲ’ ಎಂದು ಉತ್ತರಿಸಿದ್ದಾರೆ. ಈ ಮೂಲಕ ರಾಜಕಾರಣದ ಒಲವಿನ ಬಗ್ಗೆ ರಿಷಬ್ ಅಲ್ಲಗಳೆದಿದ್ದಾರೆ. ರಾಜಕಾರಣಕ್ಕೆ ಸಂಬಂಧಿಸಿದ ವಿಷಯಗಳು ತಮಗೂ ತಲುಪಿರುವ ಕುರಿತೂ ಅವರು ಮಾತನಾಡಿದರು.

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನೀವು ಎಲ್ಲಿರುತ್ತೀರಿ? ಎಂದು ಕೇಳಲಾದ ಪ್ರಶ್ನೆಗೂ ಅವರು ಉತ್ತರಿಸಿದ್ದು, ‘ಕಾಂತಾರ ಸಿನಿಮಾದ ಕೆಲಸದಲ್ಲಿ ಇರುವೆ. ಮತದಾನ ನಮ್ಮೆಲ್ಲರ ಹಕ್ಕು. ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗುವೆ’ ಎಂದರು ರಿಷಬ್. ಈ ಮೂಲಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಇದೆಲ್ಲ ಕಪೋಕಲ್ಪಿತ ಮಾತು ಎಂದು ಅವರು ಹೇಳಿದರು. ಈ ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತ ಮುರಳೀಧರ್ ಖಜಾನ್ ನಡೆಸಿಕೊಟ್ಟರೆ, ಕರ್ನಾಟಕ ಚಲನಚಿತ್ರ ಪರ್ತಕರ್ತರ ಸಂಘದ ಅಧ್ಯಕ್ಷ ಬಾ.ನಾ.ಸುಬ್ರಮಣ್ಯ ವೇದಿಕೆ ಮೇಲಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029981 0 0 0
<![CDATA[ಐಷಾರಾಮಿ ಅಪಾರ್ಟ್‌ಮೆಂಟ್ ಹೊಂದಿರುವ ವಿಚಾರ ನಿಜಾನಾ? ಸ್ಪಷ್ಟನೆ ನೀಡಿದ ರಶ್ಮಿಕಾ ಮಂದಣ್ಣ]]> https://publictv.in/rashmika-mandanna-bought-5-apartments-in-5-different-places/ Sun, 12 Feb 2023 06:53:01 +0000 https://publictv.in/?p=1029987 ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ (Rashmika Mandanna) ಪ್ರತಿಭೆಯ ಜೊತೆ ಅದೃಷ್ಟವಿರೋ ನಟಿ. ಸೌತ್ ಮತ್ತು ಬಾಲಿವುಡ್‌ನಲ್ಲಿ (Bollywood) ತಮ್ಮದೇ ಶೈಲಿಯಲ್ಲಿ ಛಾಪು ಮೂಡಿಸುತ್ತಿದ್ದಾರೆ. ಚಿತ್ರರಂಗದಲ್ಲಿ ಸಕ್ಸಸ್‌ಫುಲ್ ನಟಿಯಾಗಿ ಹೊರಹೊಮ್ಮಿರುವ ಬೆನ್ನಲ್ಲೇ ಸಾಕಷ್ಟು ವದಂತಿಗಳು ಕೂಡ ಹುಟ್ಟಿಕೊಂಡಿದೆ. ಐದು ಕಡೆಗಳಲ್ಲಿ ನಟಿ ಐಷಾರಾಮಿ ಅಪಾರ್ಟ್‌ಮೆಂಟ್ ಹೊಂದಿದ್ದಾರೆ ಎಂಬ ಸುದ್ದಿಗೆ ಈಗ ನಟಿ ಸ್ಪಷ್ಟನೆ ನೀಡಿದ್ದಾರೆ.

ಕನ್ನಡದ `ಕಿರಿಕ್ ಪಾರ್ಟಿ' (Kirik Party) ಚಿತ್ರದ ಚಿತ್ರರಂಗಕ್ಕೆ ರಶ್ಮಿಕಾ ಎಂಟ್ರಿ ಕೊಟ್ಟರು. ಬಳಿಕ ಟಾಲಿವುಡ್ ಮತ್ತು ಬಾಲಿವುಡ್‌ನಲ್ಲಿ (Bollywood) ಮಿಂಚುವ ಮೂಲಕ ಸಾಕಷ್ಟು ಹಿಟ್‌ಗಳನ್ನ ಕೊಟ್ಟಿದ್ದಾರೆ. ತಮ್ಮ ಪ್ರತಿ ಸಿನಿಮಾಗೂ ನಟಿ ಕೋಟಿ ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ. ಅವರು ಹೈದರಾಬಾದ್, ಮುಂಬೈ, ಗೋವಾ‌, ಬೆಂಗಳೂರು, ಕೂರ್ಗ್ ಸೇರಿದಂತೆ ಹಲವೆಡೆ ಸ್ವಂತ ಅಪಾರ್ಟ್‌ಮೆಂಟ್ ಇದೆ. ಅವರು ಪ್ರಾಪರ್ಟಿಗಳ ಮೇಲೆ ಹೂಡಿಕೆ ಮಾಡಿದ್ದಾರೆ ಎನ್ನಲಾಗಿತ್ತು.ಈ ವಿಚಾರ ಸಖತ್ ಟ್ರೋಲ್ ಕೂಡ ಆಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ರಶ್ಮಿಕಾ ಕೂಡ ರಿಯಾಕ್ಟ್ ಮಾಡಿದ್ದಾರೆ. ಇದನ್ನೂ ಓದಿ: ಪ್ರೇಮಿಗಳ ದಿನಕ್ಕೆ ‘ಚೌಕಾಬಾರ’ ಟೀಮ್ ನಿಂದ ರೊಮ್ಯಾಂಟಿಕ್ ಸಾಂಗ್

ಇದಕ್ಕೆ ಉತ್ತರಿಸಿರುವ ಅವರು, ‌ʻಇದು ನಿಜವಾಗಲಿ ಎಂದು ನಾನು ಕೋರುತ್ತೇನೆʼ ಎಂದು ರಶ್ಮಿಕಾ ಮಂದಣ್ಣ (Rashmika Mandanna) ಉತ್ತರ ನೀಡಿದ್ದಾರೆ. ಈ ಮೂಲಕ ಇದೆಲ್ಲವೂ ಸುಳ್ಳು ಎಂದು ರಶ್ಮಿಕಾ ಮಂದಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ಎಲ್ಲಾ ಊಹಾಪೋಹಗಳಿಗೂ ನಟಿ ಬ್ರೇಕ್ ಹಾಕಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಸದ್ಯ `ಪುಷ್ಪ 2' (Pushpa 2) ಸಿನಿಮಾ ಹಾಗೂ `ಅನಿಮಲ್' (Animal) ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿ ಇದ್ದಾರೆ. ವಿಶಾಖಪಟ್ಟಣದಲ್ಲಿ `ಪುಷ್ಪ 2' ಶೂಟಿಂಗ್ ನಡೆಯುತ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029987 0 0 0
<![CDATA[30 ವರ್ಷವಾದ್ರೂ ವಧು ಸಿಕ್ಕಿಲ್ಲ ಅಂತಾ `ಬ್ರಹ್ಮಚಾರಿಗಳ ನಡೆ ಮಾದಪ್ಪನ ಕಡೆ']]> https://publictv.in/mandya-unmarried-mens-hiking-to-male-mahadeshwara-hills-starts-on-feb-23rd/ Sun, 12 Feb 2023 07:01:51 +0000 https://publictv.in/?p=1029988 ಮಂಡ್ಯ: 30 ವರ್ಷ ದಾಟಿದ ಬ್ರಹ್ಮಚಾರಿಗಳು ಮಲೆ ಮಹದೇಶ್ವರ ಬೆಟ್ಟಕ್ಕೆ (Male Mahadeshwara Hills) ಫೆ.23ರಂದು ಮಂಡ್ಯ (Mandya) ಜಿಲ್ಲೆಯ ಕೆ.ಎಂ ದೊಡ್ಡಿಯಿಂದ `ಬ್ರಹ್ಮಚಾರಿಗಳ ನಡೆ ಮಹದೇಶ್ವರ ಬೆಟ್ಟದ ಕಡೆ' ಹೆಸರಿನಲ್ಲಿ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

30 ವರ್ಷ ದಾಟಿದರೂ ಮದುವೆಯಾಗಿಲ್ಲ (Unmarried) ಅಂತಾ 200ಕ್ಕೂ ಹೆಚ್ಚು ಮಂದಿ ಬ್ರಹ್ಮಚಾರಿಗಳು ಶ್ರೀಘ್ರ ವಧು ಸಿಗಲೆಂದು ಪ್ರಾರ್ಥನೆ ಸಲ್ಲಿಸುವ ಸಲುವಾಗಿ ಮಂಡ್ಯ ಜಿಲ್ಲೆಯ ಕೆ.ಎಂ ದೊಡ್ಡಿಯಿಂದ ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದಾರೆ. ಇದನ್ನೂ ಓದಿ: ʼಸುಪ್ರೀಂʼ ನಿವೃತ್ತ ನ್ಯಾಯಾಧೀಶ ಕನ್ನಡಿಗ ಅಬ್ದುಲ್‌ ನಜೀರ್‌ ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕ

ಈ ಪಾದಯಾತ್ರೆಯಲ್ಲಿ ಕೇವಲ ಮಂಡ್ಯ ಜಿಲ್ಲೆಯವರಲ್ಲದೇ ಮೈಸೂರು, ಬೆಂಗಳೂರು, ರಾಮನಗರ, ಚಿಕ್ಕಬಳ್ಳಾಪುರ, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಬ್ರಹ್ಮಚಾರಿಗಳು ಭಾಗಿಯಾಗಲಿದ್ದಾರೆ. ನೋಂದಣಿ ಮಾಡಿಕೊಂಡವರಿಗೆ ಮಾತ್ರ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಕಲ್ಪಿಸಲಾಗಿದೆ. ಇದನ್ನೂ ಓದಿ: `ನನ್ನ ಹೆಂಡತಿಗಿಂತ ಹೆಚ್ಚಾಗಿ ವಿರಾಟ್ ಕೊಹ್ಲಿಯನ್ನ ಪ್ರೀತಿಸುತ್ತೀನಿ’ – ಅಭಿಮಾನಿ ಪೋಸ್ಟರ್‌ಗೆ ನೆಟ್ಟಿಗರು ಫಿದಾ

ಈ ಪಾದಯಾತ್ರೆಯಲ್ಲಿ ವಿವಾಹಿತರು ಪಾಲ್ಗೊಳ್ಳುವಂತಿಲ್ಲ, ವಿವಾಹ ನಿಶ್ಚಿತಾರ್ಥ ಆದವರೂ ಬರುವಂತಿಲ್ಲ ಹಾಗೂ 30 ವರ್ಷ ದಾಟಿದ ಬ್ರಹ್ಮಚಾರಿಗಳು ಮಾತ್ರ ಪಾಲ್ಗೊಳ್ಳಬೇಕು ಎಂದು ಆಯೋಜಕರು ಷರತ್ತು ವಿಧಿಸಿದ್ದಾರೆ.

ವಿವಾಹವಾಗಲು ಹುಡುಗಿ ಸಿಗದೇ ಆತ್ಮಸ್ಥೈರ್ಯ ಕಳೆದುಕೊಳ್ಳದೇ ಧೈರ್ಯವಾಗಿ ಇರಬೇಕೆಂದು ಅವಿವಾಹಿತರನ್ನು ಸಂಘಟಿಸಿ ಆತ್ಮಸ್ಥೈರ್ಯ ತುಂಬುವ ಕೆಲಸ ಇದಾಗಿದೆ ಎಂದು ಆಯೋಜಕರು ಹೇಳಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029988 0 0 0
<![CDATA[ಪಬ್ಲಿಕ್‌ ಟಿವಿ 11 ಆರೋಹಣ; ದೀಪ ಬೆಳಗಿಸಿ, ಕೇಕ್‌ ಕತ್ತರಿಸಿ ಸಂಭ್ರಮಾಚರಣೆ]]> https://publictv.in/public-tv-11th-year-anniversary-celebration-in-bengaluru/ Sun, 12 Feb 2023 07:08:15 +0000 https://publictv.in/?p=1029992 ಬೆಂಗಳೂರು: ಕನ್ನಡದ ಸುದ್ದಿ ಮಾಧ್ಯಮ ʼಪಬ್ಲಿಕ್‌ ಟಿವಿʼಗೆ (Public TV) ಇಂದು (ಭಾನುವಾರ) 11 ಸಂವತ್ಸರದ ಸಡಗರ. ಪಬ್ಲಿಕ್‌ ಟಿವಿ ಕಚೇರಿಯಲ್ಲಿ 11ನೇ ವರ್ಷದ ಸಂಭ್ರಮ, ಸಡಗರ ಮನೆ ಮಾಡಿತ್ತು. ಈ ಬಾರಿ ವಿಶೇಷ ರೀತಿಯಲ್ಲಿ 11ನೇ ವರ್ಷದ ಸಂಭ್ರಮಾಚರಣೆ ಮಾಡಲಾಯಿತು.

ಪಬ್ಲಿಕ್‌ ಟಿವಿಯ ಎಲ್ಲಾ ವಿಭಾಗಗಳ ಬ್ಯೂರೋ ಮುಖ್ಯಸ್ಥರು ದೀಪ ಬೆಳಗಿಸಿ, ಕೇಕ್‌ ಕತ್ತರಿಸುವ ಮೂಲಕ ʼಪಬ್ಲಿಕ್‌ ಟಿವಿ 11 ಆರೋಹಣʼ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಪಬ್ಲಿಕ್‌ ಟಿವಿಯ ಮುಖ್ಯಸ್ಥರಾದ ಹೆಚ್‌.ಆರ್‌.ರಂಗನಾಥ್‌ (H.R.Ranganath) ಅವರು ಮಾತನಾಡಿ ರಾಜ್ಯದ ಜನತೆಗೆ ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: ‘ಪಬ್ಲಿಕ್ ಟಿವಿ’ಗೆ 11 ಸಂವತ್ಸರ ಸಡಗರ..

ಈ ದಿನ ಸಾಧ್ಯವಾಗಿದ್ದಕ್ಕೆ ಕಾರಣ ನಮ್ಮ ರಾಜ್ಯದ ಜನ. ನಾವು ಆರಂಭ ಮಾಡಿದ್ದಕ್ಕೂ, ಇಂದು ನಾವು ಇರುವ ಸ್ಥಿತಿಗತಿ ಊಹಿಸಲಿಕ್ಕೂ ಸಾಧ್ಯವಿಲ್ಲದ ಪರಿಸ್ಥಿತಿ. ನಾವು ಬಯಸದೇ ಇದ್ದುದೆಲ್ಲಾ ನಮಗೆ ದಕ್ಕಿದೆ. ನಿನ್ನ ಹತ್ತಿರ ಏನೇನಿಲ್ಲ ಎಂಬ ಬಗ್ಗೆ ಚಿಂತೆ ಮಾಡಬೇಡ. ನಿನ್ನ ಬಳಿ ಇರುವುದನ್ನೇ ಬಹಳ ಎಂದು ಯೋಚನೆ ಮಾಡಬೇಕು ಎಂಬ ಮಾತಿನಂತೆ ನಾವು ಖುಷಿಯಾಗಿದ್ದೇವೆ. ಇದಕ್ಕೆ ಕಾರಣ ಕರ್ನಾಟಕದ ಜನ ಎಂದು ತಿಳಿಸಿದರು.

ಪತ್ರಕರ್ತನಿಗೆ ತನ್ನ ವೃತ್ತಿಯ ಕಿಚ್ಚು ನಂದಿಹೋದರೆ ಆತ ಸತ್ತಂತೆ. ಹೀಗಾಗಿ ಪ್ರತಿಯೊಬ್ಬರೂ ಆ ಕಿಚ್ಚನ್ನ ಉಳಿಸಿಕೊಳ್ಳಬೇಕು. ವೃತ್ತಿಪರತೆಯನ್ನು ಪ್ರತಿಯೊಬ್ಬರು ಕಾಯ್ದುಕೊಳ್ಳಬೇಕು ಎಂದು ಪತ್ರಕರ್ತರಿಗೆ ಕಿವಿಮಾತು ಹೇಳಿದರು.

ಸಮಾರಂಭದಲ್ಲಿ ಪಬ್ಲಿಕ್‌ ಟಿವಿಯ ಸಿಇಒ ಅರುಣ್‌ ಕುಮಾರ್‌, ಸಿಒಒ ಹರೀಶ್‌ ಕುಮಾರ್‌, ಮುಖ್ಯ ಸಂಪಾದಕರಾದ ಸಿ.ದಿವಾಕರ್‌, ಕಾರ್ಯಕಾರಿ ಸಂಪಾದಕರಾದ ಆನಂದ್‌ ಹಾಗೂ ಸಂಸ್ಥೆಯ ಸಿಬ್ಬಂದಿ ಬಳಗದವರು ಉಪಸ್ಥಿತರಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1029992 0 0 0
<![CDATA[ಮೀನು ಹಿಡಿಯಲು ತೆರಳಿದ್ದ ಅಣ್ಣ, ತಮ್ಮ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ]]> https://publictv.in/brothers-drowned-in-the-kaveri-river-while-going-fishing-in-kodagu/ Sun, 12 Feb 2023 07:30:09 +0000 https://publictv.in/?p=1030000 ಮಡಿಕೇರಿ: ಮೀನು (Fish) ಹಿಡಿಯಲು ತೆರಳಿದ್ದ ಬಾಲಕರು ಕಾವೇರಿ ನದಿಯಲ್ಲಿ (Kaveri River) ಮುಳುಗಿ ಮೃತಪಟ್ಟ ಘಟನೆ ಕೊಡಗು (Kodagu) ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ.

ಪೃಥ್ವಿ (7), ಪ್ರಜ್ವಲ್ (4) ಮೃತ ಬಾಲಕರು. ಮೃತ ದುರ್ವೈವಿಗಳು ಇಂದು (ಭಾನುವಾರ) ಬೆಳಗ್ಗೆ ಕೂಡ್ಲುರು ಗ್ರಾಮದ ಬಳಿ ಮಾವಿನತೋಪು ಸಮೀಪ ಕಾವೇರಿ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದರು. ಈ ಸಂದರ್ಭ ಆಕಸ್ಮಿಕವಾಗಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಕೂಡ್ಲುರು ನಿವಾಸಿ ಕೂಲಿ ಕಾರ್ಮಿಕ ನಾಗರಾಜ್ ಎಂಬವರ ಪುತ್ರ ಪೃಥ್ವಿ, ಆಟೋ ಚಾಲಕ ಸತೀಶ್ ಎಂಬವರ ಪುತ್ರ ಪ್ರಜ್ವಲ್ ಇಬ್ಬರು ಸಂಬಂಧದಲ್ಲಿ ಸಹೋದರರಾಗಿದ್ದರು. ಇದನ್ನೂ ಓದಿ: ವಿದ್ಯಾರ್ಥಿ ಮೇಲೆ ಆವಾಹನೆಯಾಯ್ತು ಪಂಜುರ್ಲಿ ದೈವ!

ಮನೆಯ ಸಮೀಪ ಜಮೀನಿಗೆ ಹೊಂದಿಕೊಂಡಂತೆ ಇದ್ದ ಕಾವೇರಿ ನದಿಯಲ್ಲಿ ಭಾನುವಾರ ಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಕುಶಾಲನಗರ ಪೊಲೀಸರು ಭೇಟಿ ನೀಡಿ ಕಾವೇರಿಯಲ್ಲಿ ಮುಳುಗಿದ್ದ ಮೃತ ಬಾಲಕರ ದೇಹವನ್ನು ನದಿ ಹೊರತೆಗೆದಿದ್ದಾರೆ. ಕುಶಾಲನಗರ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ಮೃತ ದೇಹಗಳನ್ನು ರವಾನೆ ಮಾಡಲಾಗಿದೆ. ಘಟನೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ʼಸುಪ್ರೀಂʼ ನಿವೃತ್ತ ನ್ಯಾಯಾಧೀಶ ಕನ್ನಡಿಗ ಅಬ್ದುಲ್‌ ನಜೀರ್‌ ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030000 0 0 0
<![CDATA[Air Show : ನಾಳೆಯಿಂದ ಬೆಂಗಳೂರಲ್ಲಿ ಏರ್‌ಶೋ ಆರಂಭ..!]]> https://publictv.in/air-show-started-from-tommorrow-in-bengaluru/ Sun, 12 Feb 2023 07:26:15 +0000 https://publictv.in/?p=1030001

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030001 0 0 0
<![CDATA[ಹಾಸನ ಜೆಡಿಎಸ್‌ನಲ್ಲಿ ಪಕ್ಷಾಂತರ ಪರ್ವ..!]]> https://publictv.in/hassans-defection-in-jds/ Sun, 12 Feb 2023 07:31:24 +0000 https://publictv.in/?p=1030006

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030006 0 0 0
<![CDATA[12 ರಾಜ್ಯಗಳಿಗೆ ರಾಜ್ಯಪಾಲರ ನೇಮಕ - ಯಾವ ರಾಜ್ಯಕ್ಕೆ ಯಾರ‍್ಯಾರು?]]> https://publictv.in/12-states-to-get-a-new-governors/ Sun, 12 Feb 2023 09:13:10 +0000 https://publictv.in/?p=1030014 ನವದೆಹಲಿ: ವಿವಿಧ ರಾಜ್ಯಗಳಿಗೆ 12 ರಾಜ್ಯಪಾಲರನ್ನು (Governor) ಹಾಗೂ ಕೇಂದ್ರಾಡಳಿತ ಪ್ರದೇಶ ಲಡಾಖ್‍ನಲ್ಲಿ ಒಬ್ಬರು ಲೆಫ್ಟಿನೆಂಟ್ ಗವರ್ನರ್ ನೇಮಿಸಿ ರಾಷ್ಟ್ರಪತಿ ಭವನ ಆದೇಶ ಹೊರಡಿಸಿದೆ.

ಮಹಾರಾಷ್ಟ್ರದ (Maharashtra) ರಾಜ್ಯಪಾಲರಾದ ಭಗತ್ ಸಿಂಗ್ ಕೊಶ್ಯಾರಿ ಹಾಗೂ ಲಡಾಖ್‍ನ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ರಾಧಾ ಕೃಷ್ಣನ್ ಮಾಥುರ್ ಅವರು ನೀಡಿರುವ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅಂಗೀಕರಿಸಿರುವುದಾಗಿ ತಿಳಿಸಲಾಗಿದೆ.

ಜಾರ್ಖಂಡ್‍ನ ರಾಜ್ಯಪಾಲ ರಮೇಶ್ ಬೈಸ್ ಅವರನ್ನು ಮಹಾರಾಷ್ಟ್ರದ ರಾಜ್ಯಪಾಲರನ್ನಾಗಿ ನೇಮಿಸಲಾಗಿದ್ದು, ಅರುಣಾಚಲಪ್ರದೇಶದ ಗವರ್ನರ್ ಡಾ. ಬಿ.ಡಿ. ಮಿಶ್ರಾ ಅವರನ್ನು ಲಡಾಖ್ ಲೆಫ್ಟಿನೆಂಟ್ ಆಗಿ ನೇಮಿಸಲಾಗಿದೆ.

ನಿವೃತ್ತ ನಾಯಾಧೀಶ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಮೀನು ಹಿಡಿಯಲು ತೆರಳಿದ್ದ ಅಣ್ಣ, ತಮ್ಮ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ಅರುಣಾಚಲ ಪ್ರದೇಶಕ್ಕೆ ಜನರಲ್ ಕೈವಲ್ಯ ತ್ರಿವಿಕ್ರಮ್ ಪರ್ನಾಯಕ್, ಸಿಕ್ಕಿಂ ರಾಜ್ಯಕ್ಕೆ ಲಕ್ಷ್ಮಣ್ ಪ್ರಸಾದ್ ಆಚಾರ್ಯ, ಜಾರ್ಖಂಡ್‍ಗೆ ಸಿ.ಪಿ ರಾಧಾಕೃಷ್ಣನ್, ಹಿಮಾಚಲ ಪ್ರದೇಶ- ಶಿವ ಪ್ರತಾಪ್ ಶುಕ್ಲಾ, ಅಸ್ಸಾಂ ರಾಜ್ಯಕ್ಕೆ ಗುಲಾಬ್ ಚಂದ್ ಕಟಾರುತಾ ಅವರನ್ನು ರಾಜ್ಯಪಾಲರಾಗಿ ನೇಮಿಸಲಾಗಿದೆ. ಇದನ್ನೂ ಓದಿ: 30 ವರ್ಷವಾದ್ರೂ ವಧು ಸಿಕ್ಕಿಲ್ಲ ಅಂತಾ `ಬ್ರಹ್ಮಚಾರಿಗಳ ನಡೆ ಮಾದಪ್ಪನ ಕಡೆ’

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030014 0 0 0
<![CDATA[ಕೆನಡಾ ವಾಯುನೆಲೆಯಲ್ಲಿ ಅಪರಿಚಿತ ವಸ್ತುವನ್ನು ಹೊಡೆದುರುಳಿಸಿದ US ಫೈಟರ್ ಜೆಟ್]]> https://publictv.in/us-jet-shoots-down-unidentified-object-over-canada/ Sun, 12 Feb 2023 09:14:22 +0000 https://publictv.in/?p=1030015 ವಾಷಿಂಗ್ಟನ್/ಒಟ್ಟಾವ: ಕೆನಡಾದ (Canada) ಯುಕಾನ್ (Yukon) ಪ್ರಾಂತ್ಯದ ವಾಯು ಪ್ರದೇಶದಲ್ಲಿ ಅಮೆರಿಕ (USA) ಹಾಗೂ ಕೆನಡಾ ದೇಶಗಳ ಜಂಟಿ ಕಾರ್ಯಾಚರಣೆಯಲ್ಲಿ ಅಮೆರಿಕದ ಫೈಟರ್ ಜೆಟ್ (Fighter Jet) ಅಪರಿಚಿತ ವಸ್ತುವನ್ನು ಹೊಡೆದುರುಳಿಸಿದೆ.

ಇತ್ತೀಚೆಗೆ ಅಮೆರಿಕದ ದಕ್ಷಿಣ ಕೆರೊಲಿನಾ ಪ್ರಾಂತ್ಯದಲ್ಲಿ ಚೀನಾದ (China) ಬೇಹುಗಾರಿಕಾ ಬಲೂನ್ ಅನ್ನು ಹೊಡೆದುರುಳಿಸಿದ ನಂತರದ ಘಟನೆ ಇದಾಗಿದೆ. ಇದನ್ನೂ ಓದಿ: ವಿಧಾನಸಭೆ ಚುನಾವಣೆಯಲ್ಲಿ ಭಾಗಿ ಆಗ್ತೀನಿ: ವಿಭಿನ್ನ ಉತ್ತರ ಕೊಟ್ಟ ರಿಷಬ್ ಶೆಟ್ಟಿ

https://twitter.com/JustinTrudeau/status/1624527579116871681?ref_src=twsrc%5Etfw%7Ctwcamp%5Etweetembed%7Ctwterm%5E1624527579116871681%7Ctwgr%5E8abe7b9dcd7cfe37b09585e7e5a8264a4cf9fb2b%7Ctwcon%5Es1_&ref_url=https%3A%2F%2Fwww.ndtv.com%2Fworld-news%2Funidentified-object-shot-down-over-canada-says-pm-justin-trudeau-3774876

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ (Justin Trudeau) ಅವರ ಆದೇಶದ ಮೇರೆಗೆ ಕೆನಡಾ ಮತ್ತು ಅಮೆರಿಕದ ಯುದ್ಧವಿಮಾನಗಳು ಕ್ಷಿಪ್ರ ಕಾರ್ಯಾಚರಣೆಗೆ ಇಳಿದಿದ್ದವು. ಅಮೆರಿಕದ F-22 ಯುದ್ಧ ವಿಮಾನ ಈ ವಸ್ತುವನ್ನು ಹೊಡೆದುರುಳಿಸಿತು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಕಳೆದ ವಾರ ಅಮೆರಿಕದ ವಾಯುನೆಲೆಯಲ್ಲಿ ಕಾಣಿಸಿಕೊಂಡಿದ್ದ ಚೀನಾದ ಬೇಹುಗಾರಿಕಾ ಬಲೂನ್ ಅನ್ನು ಅಮೆರಿಕಾ ಕ್ಷಿಪಣಿಗಳು ಹೊಡೆದುರುಳಿಸಿದ್ದವು. ಇದೀಗ ಕೆನಡಾ ವಾಯು ನೆಲೆಯಲ್ಲಿ ಮತ್ತೊಂದು ವಸ್ತುವನ್ನು ಹೊಡೆದುರುಳಿಸಿದೆ.

ಹೊಡೆದುರುಳಿಸಲಾಗಿರುವ ಚೀನಾದ ಬಲೂನ್ ಸೇರಿದಂತೆ ಅಪರಿಚಿತ ವಸ್ತುಗಳ ಅವಶೇಷಗಳನ್ನು ಅಮೆರಿಕ ಸೇನೆ ಪರಿಶೀಲನೆ ಮಾಡುತ್ತಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: 30 ವರ್ಷವಾದ್ರೂ ವಧು ಸಿಕ್ಕಿಲ್ಲ ಅಂತಾ `ಬ್ರಹ್ಮಚಾರಿಗಳ ನಡೆ ಮಾದಪ್ಪನ ಕಡೆ’

ಈ ಆಕ್ರಮಣ ಕುರಿತು, ಕೆನಡಾದ ರಕ್ಷಣಾ ಮಂತ್ರಿ ಅವರು ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಅವರೊಂದಿಗೆ ಮಾತನಾಡಿದ್ದಾರೆ. ಬಳಿಕ `ನಾವು ಯಾವಾಗಲೂ ನಮ್ಮ ಸಾರ್ವಭೌಮತ್ವವನ್ನು ಒಟ್ಟಾಗಿ ರಕ್ಷಿಸುತ್ತೇವೆ ಎಂಬುದಾಗಿ ಪುನರುಚ್ಚರಿಸಿದ್ದಾರೆ' ಎಂದು ಕೆನಡಾದ ರಕ್ಷಣಾ ಸಚಿವೆ ಅನಿತಾ ಆನಂದ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಉತ್ತರ ವಾಯುನೆಲೆಯಲ್ಲಿ ಕೆನಡಾದೊಂದಿಗೆ ಕೆಲಸ ಮಾಡಲು ಉತ್ತರ ಅಮೆರಿಕಾದ ಏರೋಸ್ಪೇಸ್ ಡಿಫೆನ್ಸ್ ಕಮಾಂಡ್‌ಗೆ ಎಫ್-22 ಹಾಗೂ AIM 9X ಕ್ಷಿಪಣಿಗಳನ್ನು ಅಧಿಕೃತವಾಗಿ ಸೇರ್ಪಡೆಗೊಳಿಸಲಾಯಿತು. ಈ ವೇಳೆ F-22 ಫೈಟರ್ ಜೆಟ್ ಅಪರಿಚಿತ ವಸ್ತುವನ್ನು ಹೊಡೆದುರುಳಿದೆ ಎಂದು ಪೆಂಟಗನ್ ವಕ್ತಾರ ಪ್ಯಾಟ್ ರೈಡರ್ ತಿಳಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030015 0 0 0

I ordered the take down of an unidentified object that violated Canadian airspace. @NORADCommand shot down the object over the Yukon. Canadian and U.S. aircraft were scrambled, and a U.S. F-22 successfully fired at the object.

— Justin Trudeau (@JustinTrudeau) February 11, 2023]]>

I ordered the take down of an unidentified object that violated Canadian airspace. @NORADCommand shot down the object over the Yukon. Canadian and U.S. aircraft were scrambled, and a U.S. F-22 successfully fired at the object.

— Justin Trudeau (@JustinTrudeau) February 11, 2023]]>

I ordered the take down of an unidentified object that violated Canadian airspace. @NORADCommand shot down the object over the Yukon. Canadian and U.S. aircraft were scrambled, and a U.S. F-22 successfully fired at the object.

— Justin Trudeau (@JustinTrudeau) February 11, 2023]]>

I ordered the take down of an unidentified object that violated Canadian airspace. @NORADCommand shot down the object over the Yukon. Canadian and U.S. aircraft were scrambled, and a U.S. F-22 successfully fired at the object.

— Justin Trudeau (@JustinTrudeau) February 11, 2023]]>

I ordered the take down of an unidentified object that violated Canadian airspace. @NORADCommand shot down the object over the Yukon. Canadian and U.S. aircraft were scrambled, and a U.S. F-22 successfully fired at the object.

— Justin Trudeau (@JustinTrudeau) February 11, 2023]]>

I ordered the take down of an unidentified object that violated Canadian airspace. @NORADCommand shot down the object over the Yukon. Canadian and U.S. aircraft were scrambled, and a U.S. F-22 successfully fired at the object.

— Justin Trudeau (@JustinTrudeau) February 11, 2023]]>

I ordered the take down of an unidentified object that violated Canadian airspace. @NORADCommand shot down the object over the Yukon. Canadian and U.S. aircraft were scrambled, and a U.S. F-22 successfully fired at the object.

— Justin Trudeau (@JustinTrudeau) February 11, 2023]]>
<![CDATA[ಜೆಡಿಎಸ್ ಶಾಸಕ ಶಿವಲಿಂಗೇಗೌಡ 100% ಕಾಂಗ್ರೆಸ್ ಸೇರ್ಪಡೆಯಾಗ್ತಾರೆ: ಸಿದ್ದರಾಮಯ್ಯ]]> https://publictv.in/jds-mla-shivalinge-gowda-will-join-congress-100-percent-says-siddaramaiah/ Sun, 12 Feb 2023 09:50:23 +0000 https://publictv.in/?p=1030017 ರಾಯಚೂರು: ಜೆಡಿಎಸ್ (JDS) ಶಾಸಕ ಶಿವಲಿಂಗೇಗೌಡ (Shivalinge Gowda) 100% ಕಾಂಗ್ರೆಸ್ (Congress) ಸೇರ್ಪಡೆಯಾಗುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ರಾಯಚೂರಿನ (Raichur) ಸಿಂಧನೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಶಿವಲಿಂಗೇಗೌಡ್ರು 100% ಕಾಂಗ್ರೆಸ್‌ಗೆ ಬರುತ್ತಾರೆ. ಮುಂದಿನ ಸಿಎಂ ಸಿದ್ದರಾಮಯ್ಯ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಎಐಸಿಸಿ ಇಂದ ಸರ್ವೆ ಆಗಿದೆ. ಅದರಲ್ಲಿ ಯಾರು ಗೆಲ್ಲುತ್ತಾರೆ ಅವರಿಗೆ ಕೊಡುತ್ತೇವೆ ಎಂದರು.

ಬಿಜೆಪಿ (BJP) ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ (Nalin Kumar Kateel) ಬಗ್ಗೆ ವ್ಯಂಗ್ಯವಾಡಿದ ಸಿದ್ದರಾಮಯ್ಯ, ಅವನೊಬ್ಬ ವಿದೂಷಕ, ಜೋಕರ್, ಪೊಲಿಟಿಕಲ್ ಜೋಕರ್ ಎಂದರು. ಇದನ್ನೂ ಓದಿ: ಬಿಎಸ್‌ವೈಗೆ ಹೆಚ್‌ಡಿಕೆ ಮೋಸ ಮಾಡಿದ್ದಾರೆ: ಸಿದ್ದರಾಮಯ್ಯ

ಬಿಜೆಪಿ ಬಗ್ಗೆ ಮಾತನಾಡುವ ಹಕ್ಕು ಕಾಂಗ್ರೆಸ್‌ಗೆ ಇಲ್ಲ ಎನ್ನಲು ಅವರು ಯಾರು? ಸಂವಿಧಾನ ನನಗೆ ಹಕ್ಕು ಕೊಟ್ಟಿದೆ. ಅದನ್ನು ಮೀರಿ ಮಾತನಾಡೋಕೆ ಇವರಿಗೇನು ಅಧಿಕಾರ ಇದೆ? ಸಿದ್ದರಾಮಯ್ಯಗೆ ಹಕ್ಕಿಲ್ಲ ಅನ್ನೋದಕ್ಕೆ ಇವರಿಗೇನು ಸಂವಿಧಾನ ಹಕ್ಕು ಕೊಟ್ಟಿದೆಯಾ? ಸಂವಿಧಾನ ಓದಿಕೊಂಡಿದ್ದಾರಾ ಅವರು? ಪ್ರತಿಯೊಬ್ಬರ ಅಭಿವ್ಯಕ್ತಿ ಸ್ವಾತಂತ್ರ‍್ಯ ಕಿತ್ತುಕೊಳ್ಳುವುದಕ್ಕೆ ಅವರು ಸುಪ್ರೀಂ ಕೋರ್ಟಾ? ಎಂದು ತರಾಟೆಗೆ ತೆಗೆದುಕೊಂಡರು.

ಸಂಸದ ಡಿಕೆ ಸುರೇಶ್ ರಾಜ್ಯ ರಾಜಕೀಯಕ್ಕೆ ಎಂಟ್ರಿ ಕೊಡುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ಅವರ ಜೊತೆಗೂ ಮಾತನಾಡಿಲ್ಲ ಎಂದು ಸಿದ್ದರಾಮಯ್ಯ ನುಡಿದರು. ಇದನ್ನೂ ಓದಿ: 12 ರಾಜ್ಯಗಳಿಗೆ ರಾಜ್ಯಪಾಲರ ನೇಮಕ – ಯಾವ ರಾಜ್ಯಕ್ಕೆ ಯಾರ‍್ಯಾರು?

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030017 0 0 0
<![CDATA[ಆನಂದ್ ಮಹಿಂದ್ರಾ ಜೊತೆ `ನಾಟು ನಾಟು' ಹಾಡಿಗೆ ಹೆಜ್ಜೆ ಹಾಕಿದ ರಾಮ್ ಚರಣ್]]> https://publictv.in/actor-ram-charan-teaches-anand-mahindra-rrr-s-naatu-naatu-steps-video-viral/ Sun, 12 Feb 2023 09:34:50 +0000 https://publictv.in/?p=1030024 ರಾಜಮೌಳಿ (Rajamouli)  ನಿರ್ದೇಶನದ `ಆರ್‌ಆರ್‌ಆರ್' (RRR) ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ಈ ಚಿತ್ರದ `ನಾಟು ನಾಟು' (Naatu Naatu) ಸಾಂಗ್ ಸಿಕ್ಕಾಪಟ್ಟೆ ಕ್ರೇಜ್ ಹುಟ್ಟು ಹಾಕಿದೆ. ಹೀಗಿರುವಾಗ ಖ್ಯಾತ ಉದ್ಯಮಿ ಆನಂದ್ ಮಹಿಂದ್ರಾ (Anand Mahindra) ಕೂಡ ನಾಟು ನಾಟು ಸಾಂಗ್‌ಗೆ ಹೆಜ್ಜೆ ಹಾಕಿದ್ದಾರೆ. ವಿಶೇಷ ಅಂದ್ರೆ ಸಾಂಗ್ ಸ್ಟೆಪ್ ರಾಮ್‌ ಚರಣ್ (Ram Charan) ಅವರೇ ಹೇಳಿಕೊಟ್ಟಿದ್ದಾರೆ. ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಕಳೆದ ವರ್ಷ ರಿಲೀಸ್ ಆದ `ಆರ್‌ಆರ್‌ಆರ್' ಸಿನಿಮಾದ ಹವಾ ಇನ್ನೂ ಕಮ್ಮಿಯಾಗಿಲ್ಲ. ಚಿತ್ರದ ನಾಟು ನಾಟು ಸಾಂಗ್‌ನಲ್ಲಿ ಜ್ಯೂನಿಯರ್ ಎನ್‌ಟಿಆರ್ ಮತ್ತು ರಾಮ್ ಚರಣ್ ಜಬರ್‌ದಸ್ತ್ ಆಗಿ ಡ್ಯಾನ್ಸ್ ಮಾಡಿದ್ದರು. ಈ ಸಾಂಗ್‌ನ ಸಂಗೀತ ನಿರ್ದೇಶಕ ಕೀರವಾಣಿ ಅವರು ʻನಾಟು ನಾಟುʼ ಹಾಡಿಗೆ ಗೋಲ್ಡನ್ ಗ್ಲೋಬ್ ಅವಾರ್ಡ್ ಕೂಡ ಗೆದ್ದಿದ್ದರು.

ಇದೀಗ ಉದ್ಯಮಿ ಆನಂದ್ ಮಹಿಂದ್ರ ಮತ್ತು ನಟ ರಾಮ್ ಚರಣ್ ಇಬ್ಬರೂ ಹೈದರಾಬಾದ್‌ನಲ್ಲಿ ಭೇಟಿಯಾಗಿದ್ದಾರೆ. ಈವೆಂಟ್ ಒಂದರಲ್ಲಿ ಭಾಗಿಯಾಗಿದ್ದ ರಾಮ್ ಚರಣ್ ಮತ್ತು ಆನಂದ್ ಇಬ್ಬರೂ ಉತ್ತಮ ಸಮಯ ಕಳೆದಿದ್ದಾರೆ. ಆಗ `ನಾಟು ನಾಟು' ಡಾನ್ಸ್ ಮಾಡಿದ್ದಾರೆ. ಆನಂದ್ ಮಹೀಂದ್ರಾ ಅವರು ವೀಡಿಯೋ ಹಂಚಿಕೊಂಡು ರಾಮ್ ಚರಣ್ ಜೊತೆ `ನಾಟು ನಾಟು' ಹಾಡಿನ ಬೇಸಿಕ್  ಸ್ಟೆಪ್ ಕಲಿತೆ. ಧನ್ಯವಾದಗಳು ಮತ್ತು ಆಸ್ಕರ್‌ಗೆ ಶುಭವಾಗಲಿ ನನ್ನ ಗೆಳೆಯ ಎಂದು ವಿಶ್ ಮಾಡಿದ್ದಾರೆ. ಇದನ್ನೂ ಓದಿ:ಐಷಾರಾಮಿ ಅಪಾರ್ಟ್‌ಮೆಂಟ್ ಹೊಂದಿರುವ ವಿಚಾರ ನಿಜಾನಾ? ಸ್ಪಷ್ಟನೆ ನೀಡಿದ ರಶ್ಮಿಕಾ ಮಂದಣ್ಣ

ಆನಂದ್ ಮಹೀಂದ್ರಾ ಅವರ ಟ್ವೀಟ್‌ಗೆ ರಾಮ್ ಚರಣ್ ಕೂಡ ಪ್ರತಿಕ್ರಿಯೆ ನೀಡಿ, ಆನಂದ್ ಮಹೀಂದ್ರಾ ಅವರೇ ನೀವು ನನಗಿಂತ ವೇಗವಾಗಿ ಡಾನ್ಸ್ ಮಾಡುತ್ತೀರಿ. ಅದ್ಭುತವಾದ ಫನ್ ಕ್ಷಣವಾಗಿತ್ತು. `ಆರ್‌ಆರ್‌ಆರ್' ತಂಡಕ್ಕೆ ಶುಭಕೋರಿದ್ದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ. ಇಬ್ಬರ ಮಾತುಕತೆ, ಡಾನ್ಸ್ ವಿಡಿಯೋಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030024 0 0 0
<![CDATA[ಬಿಎಸ್‌ವೈಗೆ ಹೆಚ್‌ಡಿಕೆ ಮೋಸ ಮಾಡಿದ್ದಾರೆ: ಸಿದ್ದರಾಮಯ್ಯ]]> https://publictv.in/siddaramaiah-said-kumaraswamy-cheated-yeddyurappa/ Sun, 12 Feb 2023 09:39:52 +0000 https://publictv.in/?p=1030025 ರಾಯಚೂರು: ಬಿ.ಎಸ್‌. ಯಡಿಯೂರಪ್ಪಗೆ (BS Yediyurappa) ಮೋಸ ಮಾಡಿದ್ದು ಹೆಚ್‌.ಡಿ ಕುಮಾರಸ್ವಾಮಿ 2006ರಲ್ಲಿ 20 ತಿಂಗಳು ಅಧಿಕಾರ ಅಂತ ಬಿಜೆಪಿಗೆ (BJP) ಮೋಸ ಮಾಡಿದ್ದಾರೆ ಎಂದು ಹೆಚ್.ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದರು.

ರಾಯಚೂರಿನ ಸಿಂಧನೂರಿನಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಜೊತೆ ಸರ್ಕಾರ ಮಾಡದೇ ಇದ್ದರೇ ಬಿಜೆಪಿ ಅಧಿಕಾರಕ್ಕೆ ಬರುತ್ತಿರಲಿಲ್ಲ. ಮನುವಾದಿಗಳ‌ ಸರ್ಕಾರ ಬರಲು ಕುಮಾರಸ್ವಾಮಿಯೇ ಕಾರಣ. ನೀನು ಬಿಜೆಪಿ ಜೊತೆ ಸರ್ಕಾರ ಮಾಡಿ, ಈಗ ಕಾಂಗ್ರೆಸ್ (Congress), ಬಿಜೆಪಿ ಬಿ ಟೀಂ ಅಂತಿಯಲ್ಲಪ್ಪ ನಾಚಿಕೆಯಾಗಲ್ವಾ ಎಂದು ಪ್ರಶ್ನಿಸಿದರು.

ಜನಾರ್ದನ ರೆಡ್ಡಿ ಮುಸ್ಲಿಂ ಸಮುದಾಯದ ಒಲವು ಪಡೆಯುತ್ತಿರುವ ವಿಚಾರ ಕುರಿತು ಮಾತನಾಡಿ, ಹೊಸ ಪಕ್ಷ ಕಟ್ಟಿರುವವರ‍್ಯಾರು ಉಳಿದಿಲ್ಲ. ಪಾಪ ರೆಡ್ಡಿ ಹಣ ಇದೆ ಅಂತ ಪಕ್ಷ ಕಟ್ಟಿದ್ದಾರೆ. ರಾಮುಲು, ಬಂಗಾರಪ್ಪ, ಯಡಿಯೂರಪ್ಪ ಹಲವರು ಪಕ್ಷ ಕಟ್ಟಿದ್ದರು. ನಾವು ಕನಿಷ್ಠ 130 ಸೀಟು ಗರಿಷ್ಠ 150 ಸೀಟು ಗೆಲ್ಲುತ್ತೇವೆ. 15 ದಿನಗಳಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡುತ್ತವೆ ಎಂದರು.

ಬಾದಾಮಿ, ವರುಣಾ, ಕೋಲಾರದಲ್ಲಿ ನಿಂತರೂ ಗೆಲ್ಲುತ್ತೇನೆ. ಹೈಕಮಾಂಡ್ ತೀರ್ಮಾನ ಕೊಟ್ಟರೇ ಕೋಲಾರದಲ್ಲೇ ಸ್ಪರ್ಧೆ ಮಾಡುತ್ತೇನೆ, ಸದ್ಯಕ್ಕೆ ಕೋಲಾರವೇ ಫೈನಲ್. ನನ್ನ ಮಗ ವರುಣಾದಲ್ಲಿ‌ ಗೆದ್ದಿದ್ದಾನೆ. ಆತ ನನಗೆ ವರುಣಾದಲ್ಲಿ ನಿಲ್ಲಲೂ ಹೇಳಿದ್ದಾನೆ. ಆದರೆ ನಾನು ಕೋಲಾರದಲ್ಲಿ ಸ್ಪರ್ಧೆಗೆ ತೀರ್ಮಾನಿಸಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಮೀನು ಹಿಡಿಯಲು ತೆರಳಿದ್ದ ಅಣ್ಣ, ತಮ್ಮ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ಡಿಸಿಸಿ ಬ್ಯಾಂಕ್ ಹಗರಣದ ಪಿತಾಮಹ ಸಿದ್ದರಾಮಯ್ಯ ಅಂತ ಹೇಳಿಕೆ ನೀಡಿದ್ದ ವರ್ತೂರು ಪ್ರಕಾಶ್ ವಿರುದ್ಧ ಹರಿಹಾಯ್ದ ಅವರು, ಚಿಲ್ಲರೆಗಳಿಗೆಲ್ಲ ನಾನು ರಿಯಾಕ್ಟ್ ಮಾಡಲ್ಲ. ನನಗೆ ಬಹಳ ಜನ ಅಭಿಮಾನಿಗಳು ಇದ್ದಾರೆ. ವರ್ತೂರು ಪ್ರಕಾಶ್ ಒಬ್ಬ ನನ್ನ ಅಭಿಮಾನಿಯಾಗಿದ್ದ. ಈಗ ನನ್ನ ವಿರುದ್ಧ ಆಗಿದ್ದಾನೆ ಆಗಲಿ, ಪ್ರಜಾಪ್ರಭುತ್ವದಲ್ಲಿ ಯಾರು ಶಾಶ್ವತ ಶತ್ರು ಅಲ್ಲ, ಯಾರು ಶಾಶ್ವತ ಸ್ನೇಹಿತರು ಅಲ್ಲ, ಒಂದು ಕಾಲದಲ್ಲಿ ಸ್ನೇಹಿತರು ಆಗಿದ್ದವರು, ಮತ್ತೊಂದು ‌ಕಾಲದಲ್ಲಿ ರಾಜಕೀಯ ವೈರಿಗಳು ಆಗುತ್ತಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಕೆನಡಾ ವಾಯುನೆಲೆಯಲ್ಲಿ ಅಪರಿಚಿತ ವಸ್ತುವನ್ನು ಹೊಡೆದುರುಳಿಸಿದ US ಫೈಟರ್ ಜೆಟ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030025 0 0 0
<![CDATA['ಪಠಾಣ್' ಗಳಿಕೆ 901 ಕೋಟಿ : ಚಿತ್ರತಂಡದಿಂದ ಅಧಿಕೃತ ಘೋಷಣೆ]]> https://publictv.in/pathan-earns-901-crores-official-announcement-from-the-film-team/ Sun, 12 Feb 2023 09:43:21 +0000 https://publictv.in/?p=1030031 ಶಾರುಖ್ ಖಾನ್ (Shahrukh Khan) ನಟನೆಯ ‘ಪಠಾಣ್’ (Pathan) ಸಿನಿಮಾ ಅಚ್ಚರಿ ಎನ್ನುವಂತೆ ಬಾಕ್ಸ್ ಆಫೀಸಿನಲ್ಲಿ ಗೆಲುವು ದಾಖಲಿಸುತ್ತಿದೆ. ಜನವರಿ 25ರಂದು ವಿಶ್ವದಾದ್ಯಂತ ಬಿಡುಗಡೆ ಆಗಿರುವ ಸಿನಿಮಾ, ಈವರೆಗೂ 901 ಕೋಟಿ ರೂಪಾಯಿ ಗಳಿಕೆ ಮಾಡುವ ಮೂಲಕ ಹೊಸ ದಾಖಲೆಯನ್ನು ಸೃಷ್ಟಿ ಮಾಡಿದೆ. ಭಾರತವೊಂದರಲ್ಲೇ 558.40  ಕೋಟಿ ಹಣ ಬಾಚಿದ್ದರೆ, ವಿದೇಶಗಳಲ್ಲಿ 342.60 ಕೋಟಿ ಲಾಭ ಮಾಡಿದೆಯಂತೆ. ಈ ಮಾಹಿತಿಯನ್ನು ಸ್ವತಃ ನಿರ್ಮಾಣ ಸಂಸ್ಥೆಯೇ ನೀಡಿದೆ. ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.

ನಾನಾ ಕಾರಣಗಳಿಂದ ಈ ಸಿನಿಮಾ ಬಾ‍ಕ್ಸ್ ಆಫೀಸಿನಲ್ಲಿ ಸೋಲಲಿದೆ ಎಂದು ವಿಶ್ಲೇಷಣೆ ಮಾಡಲಾಗಿತ್ತು. ಈ ಸಿನಿಮಾದ ಹಾಡೊಂದರಲ್ಲಿ ಕೇಸರಿ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎಂದು ಹಿಂದೂಪರ ಸಂಘಟನೆಗಳು ‘ಬಾಯ್ಕಾಟ್ ಪಠಾಣ್’ ಅಭಿಯಾನ ಶುರು ಮಾಡಿದ್ದವು. ದೇಶವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದವರ ಜೊತೆ ದೀಪಿಕಾ ಪಡುಕೋಣೆ  (Deepika Padukone) ಕಾಣಿಸಿಕೊಂಡಿದ್ದರು ಎನ್ನುವ ಕಾರಣಕ್ಕೂ ಸಿನಿಮಾವನ್ನು ವಿರೋಧಿಸಲಾಯಿತು. ಶಾರುಖ್ ವಿರುದ್ಧವೂ ಪ್ರತಿಭಟನೆಗಳು ನಡೆದಿದ್ದವು. ಈ ಎಲ್ಲ ಕಾರಣದಿಂದಾಗಿ ಸಿನಿಮಾ ಮಕಾಡೆ ಮಲಗಲಿದೆ ಎಂದು ಹೇಳಲಾಗಿತ್ತು. ಇದನ್ನೂ ಓದಿ:`ಕಾಂತಾರ’ ಚಿತ್ರ ಪ್ಯಾನ್ ಇಂಡಿಯಾ ಸಿನಿಮಾವಾಗಿ ಗೆಲ್ಲಲು ಅಸಲಿ ಕಾರಣ ಬಿಚ್ಚಿಟ್ಟ ರಿಷಬ್ ಶೆಟ್ಟಿ

ಆದರೆ, ಎಲ್ಲರ ನಿರೀಕ್ಷೆಯನ್ನೂ ಮೀರಿ ಈ ಸಿನಿಮಾ ಗೆದ್ದಿದೆ. ಬಿಡುಗಡೆಯಾದ ಬಹುತೇಕ ಚಿತ್ರಮಂದಿರಗಳಲ್ಲಿ ಈಗಲೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಇತ್ತೀಚಿನ ದಿನಗಳಲ್ಲಿ ಈ ಪ್ರಮಾಣದಲ್ಲಿ  ಹಣ ಗಳಿಕೆ ಮಾಡಿದ ಮೊದಲ ಸಿನಿಮಾ ಎನ್ನುವ ಹೆಗ್ಗಳಿಕೆಯೂ ಇದರದ್ದು. ಈ ಕುರಿತು ಶಾರುಖ್ ಕೂಡ ಮಾತನಾಡಿದ್ದು, ಒಳ್ಳೆಯ ಸಿನಿಮಾಗಳಿಗೆ ಜಯ ಇದ್ದೆ ಇರುತ್ತದೆ ಎಂದಿದ್ದಾರೆ. ಸಿನಿಮಾ ಗೆಲ್ಲಿಸಿದವರಿಗೆ ಧನ್ಯವಾದ ಕೂಡ ಹೇಳಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030031 0 0 0
<![CDATA[Public TV Explainer: ಭಾರತದಲ್ಲಿ ಲ್ಯಾಬ್‌ನಲ್ಲೇ ತಯಾರಾಗುತ್ತಾ ವಜ್ರ? - ಕೃತಕ ವಜ್ರ ಹೇಗೆ ತಯಾರಿಸ್ತಾರೆ ಗೊತ್ತಾ?]]> https://publictv.in/public-tv-explainer-diamond-being-made-in-a-lab-in-india/ Sun, 12 Feb 2023 10:17:54 +0000 https://publictv.in/?p=1030038 ಜ್ರ (Diamond) ಅತ್ಯಂತ ದುಬಾರಿ ಹಾಗೂ ಬೆಲೆ ಬಾಳುವ ಹರಳು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಇವು ಭೂಮಿಯಡಿಯಲ್ಲಿ ಅದೆಷ್ಟೋ ವರ್ಷಗಳ ಹಿಂದೆ ಶಾಖ ಹಾಗೂ ರಾಸಾಯನಿಕ ಕ್ರಿಯೆಗಳಿಂದ ನೈಸರ್ಗಿಕವಾಗಿ ತಯಾರಾಗುತ್ತವೆ. ಆದರೆ ಇತ್ತೀಚೆಗೆ ಭಾರತದಲ್ಲಿ ಕೃತಕ ವಜ್ರಗಳು ಸದ್ದು ಮಾಡುತ್ತಿವೆ.

ಲ್ಯಾಬ್‌ಗಳಲ್ಲಿ ಕಡಿಮೆ ಸಮಯದಲ್ಲಿ ಕೃತಕ ವಜ್ರಗಳನ್ನು ಹೇಗೆ ತಯಾರಿಸಲಾಗುತ್ತೆ? ಕೃತಕ ವಜ್ರಗಳು ನಿಜವಾಗಿಯೂ ಅಸಲಿ ವಜ್ರಗಳಿಗೆ ಸರಿಸಾಟಿಯಾಗಬಲ್ಲದೇ? ಅದರ ಬೆಲೆ ನೈಸರ್ಗಿಕ ವಜ್ರಗಳಷ್ಟೇ ಇರುತ್ತದೆಯೇ? ಕೃತಕ ಹಾಗೂ ನೈಸರ್ಗಿಕ ವಜ್ರಗಳ ವ್ಯತ್ಯಾಸ ಹೇಗಿರಲಿದೆ ಎಂಬ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನಿಮಗಿಲ್ಲಿ ಸಿಗಲಿದೆ.

ಏನಿದು ಕೃತಕ ವಜ್ರ? ಕೃತಕ ವಜ್ರಗಳನ್ನು ಲ್ಯಾಬ್‌ಗಳಲ್ಲಿ ತಯಾರಿಸಲಾಗುತ್ತದೆ (Lab Grown Diamonds). ಇವು ಭೌತಿಕವಾಗಿ ಹಾಗೂ ನೋಡಲು ಸಹ ನೈಸರ್ಗಿಕ ವಜ್ರಗಳಂತೆಯೇ ಇರುತ್ತವೆ. 1950ರ ದಶಕದಲ್ಲೇ ಕೃತಕ ವಜ್ರವನ್ನು ಕಂಡುಹಿಡಿಯಲಾಗಿದೆ. ಆದರೆ ಇದು ಇತ್ತೀಚೆಗೆ ಜನಪ್ರಿಯವಾಗುತ್ತಿದೆ. ಸುಮಾರು 10 ವರ್ಷಗಳ ಹಿಂದೆ ಈ ಕೃತಕ ವಜ್ರಗಳ ಮಾರಾಟ ಪ್ರಾರಂಭವಾಗಿದೆ. ಇದೀಗ ಭಾರತದಲ್ಲೂ ಕೃತಕ ವಜ್ರ ತಯಾರಿಕೆಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಕುರಿತು ಈಚೆಗೆ ಮಂಡಿಸಲಾದ ಬಜೆಟ್‌ನಲ್ಲಿ ಕೂಡ ಪ್ರಸ್ತಾಪಿಸಲಾಗಿದೆ.

ನೈಸರ್ಗಿಕ ವಜ್ರಗಳು ಹೇಗಾಗುತ್ತವೆ? ನಾವು ಕೃತಕ ವಜ್ರಗಳ ಬಗ್ಗೆ ಮಾತನಾಡುವುದಕ್ಕೂ ಮೊದಲು ನೈಸರ್ಗಿಕ ವಜ್ರಗಳು ಹೇಗೆ ತಯಾರಾಗುತ್ತವೆ ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯ. ವಜ್ರಗಳು ಇಂಗಾಲ ಹರಳುಗಟ್ಟಿರುವ ಸ್ಥಿತಿ. ಭೂಮಿಯ ಅಂತರಾಳದಲ್ಲಿ ಎಂದರೆ, ಸುಮಾರು 200 ಕಿ.ಮೀ ಆಳದಲ್ಲಿ ಶೇಖರವಾದ ಇಂಗಾಲವು ಅತಿ ಶಾಖ ಹಾಗೂ ಒತ್ತಡಕ್ಕೆ ಸಿಲುಕಿ ಕಲ್ಲಾಗಿ ಪರಿವರ್ತನೆಯಾಗುತ್ತದೆ. ಇದುವೇ ವಜ್ರಗಳು. ಇದನ್ನು ಭೂಮಿಯಿಂದ ಹೊರತೆಗೆದು, ಆಕರ್ಷಕ ಆಕಾರದಲ್ಲಿ ವಿನ್ಯಾಸಗೊಳಿಸಿದರೆ ಅವು ದುಬಾರಿ ಹರಳುಗಳಾಗುತ್ತವೆ.

ಕೃತಕ ವಜ್ರಗಳನ್ನ ತಯಾರಿಸೋದು ಹೇಗೆ? ನೈಸರ್ಗಿಕ ವಜ್ರಗಳು ತಯಾರಾಗುವ ವಿಧಾನದಲ್ಲಿಯೇ ಕೃತಕ ವಜ್ರಗಳನ್ನೂ ಮಾಡಲಾಗುತ್ತದೆ. ಆದರೆ ಇವುಗಳನ್ನು ಭೂಮಿಯಡಿಯಲ್ಲಿ ತಯಾರಿಸುವ ಬದಲು ಲ್ಯಾಬ್‌ಗಳಲ್ಲಿ ಮಾಡಲಾಗುತ್ತದೆ. ಇಂಗಾಲಕ್ಕೆ ನಿರ್ದಿಷ್ಟ ಶಾಖ ಹಾಗೂ ಒತ್ತಡವನ್ನು ನೀಡಿ, ವಜ್ರವನ್ನಾಗಿ ಮಾಡಲಾಗುತ್ತದೆ. ಲ್ಯಾಬ್ ನಿರ್ಮಿತ ವಜ್ರ ನಿರ್ಮಾಣಕ್ಕೆ 15ರಿಂದ 30 ದಿನಗಳ ಸಮಯ ಹಿಡಿಯಲಿದೆ.

ವಜ್ರ ವಿನ್ಯಾಸಕ್ಕೆ ಭಾರತ ಫೇಮಸ್: ವಿಶ್ವದಲ್ಲಿಯೇ ಮೊದಲಿಗೆ ದಕ್ಷಿಣ ಭಾರತದಲ್ಲಿ ವಜ್ರದ ನಿಕ್ಷೇಪಗಳು 9 ನೆಯ ಶತಮಾನದಲ್ಲಿ ಪತ್ತೆಯಾದವು. ಅಲ್ಲಿಂದ 18ನೆಯ ಶತಮಾನದ ಮಧ್ಯಭಾಗದವರೆಗೆ ಭಾರತವು ವಜ್ರದ ಏಕೈಕ ಉತ್ಪಾದಕ ರಾಷ್ಟ್ರವಾಗಿತ್ತು. ನಂತರ ಇಲ್ಲಿನ ನಿಕ್ಷೇಪಗಳು ಬರಿದಾಗತೊಡಗಿ ಬ್ರೆಜಿಲ್‌ನಲ್ಲಿ ವಜ್ರದ ನಿಕ್ಷೇಪಗಳು ಪತ್ತೆಯಾಗಿ, ಅಲ್ಲಿ ಉತ್ಪಾದನೆ ಆರಂಭವಾಯಿತು. 1870ರ ದಶಕದಲ್ಲಿ ದಕ್ಷಿಣ ಆಫ್ರಿಕಾದಲ್ಲಿ ದೊಡ್ಡ ಪ್ರಮಾಣದಲ್ಲಿ ವಜ್ರದ ಅದಿರು ಪತ್ತೆಯಾದ ಮೇಲೆ ವಜ್ರೋದ್ಯಮ ಬೃಹತ್ ಪ್ರಮಾಣದಲ್ಲಿ ಬೆಳೆಯಿತು. ಈಗ ಅಲ್ಲಿ ಮಾತ್ರವಲ್ಲದೆ ಕೆನಡಾ, ಜಿಂಬಾಬ್ವೆ, ಅಂಗೋಲ ಮತ್ತು ರಷ್ಯಾಗಳಲ್ಲಿ ಸಹ ವಜ್ರದ ಗಣಿಗಳಿವೆ. ಇಲ್ಲಿನ ಸಿಗುವ ವಜ್ರಗಳನ್ನು ಭಾರತಕ್ಕೆ ಕಳುಹಿಸಿ ಅಲಂಕರಿಕವಾಗಿ ವಿನ್ಯಾಸಗೊಳಿಸಲಾಗುತ್ತದೆ. ವಜ್ರದ ಹರಳುಗಳನ್ನು ವಿನ್ಯಾಸಗೊಳಿಸಲು ಭಾರತದ ಗುಜರಾತ್ ರಾಜ್ಯ ಫೇಮಸ್ ಆಗಿದೆ. ವಜ್ರಗಳನ್ನು ವಿನ್ಯಾಸಗೊಳಿಸಿ ಆಭರಣಗಳಾಗಿ ರೂಪಿಸಿ ಒದಗಿಸುವ ಕಾರ್ಯವನ್ನು ಭಾರತದಲ್ಲಿ ಸುಮಾರು 25 ಕಂಪನಿಗಳು ಮಾಡುತ್ತಿವೆ.

ನೈಸರ್ಗಿಕ-ಕೃತಕ ವಜ್ರಗಳ ನಡುವಿನ ವ್ಯತ್ಯಾಸ? ಎಷ್ಟೇ ಆಗಲಿ.. ನೈಸರ್ಗಿಕ ವಜ್ರವೇ ಬೇರೆ, ಕೃತಕ ವಜ್ರವೇ ಬೇರೆ ಎಂದು ವಾದಿಸುವವರು ಇದ್ದಾರೆ. ಆದರೆ ಇವೆರಡರ ನಡುವೆ ಯಾವುದೇ ವ್ಯತ್ಯಾಸ ಕಂಡುಬರುವುದಿಲ್ಲ. ಎರಡೂ ರೀತಿಯ ವಜ್ರಗಳನ್ನೂ ಒಂದೇ ಮೂಲಧಾತುಗಳಿಂದ ರೂಪಿಸಲಾಗುತ್ತದೆ. ಅಸಲಿ ವಜ್ರ ಹಾಗೂ ಲ್ಯಾಬ್‌ಗಳಲ್ಲಿ ತಯಾರಿಸುವ ವಜ್ರಗಳ ನಡುವಿನ ವ್ಯತ್ಯಾಸವನ್ನು ಪತ್ತೆಹಚ್ಚಲು ಸಾಧ್ಯವಾಗುವುದೇ ಇಲ್ಲ. ವಜ್ರವನ್ನು ಪ್ರಾಮಾಣೀಕರಿಸುವ ಯಾವ ಸಂಸ್ಥೆಗಳೂ ಇಲ್ಲ. ಇದನ್ನೂ ಓದಿ: PublicTV Explainer: ಟರ್ಕಿಯಲ್ಲೇ ಹೆಚ್ಚು ಭೂಕಂಪ ಯಾಕೆ? – ಇಲ್ಲಿದೆ ವೈಜ್ಞಾನಿಕ ಕಾರಣ..

ಕೃತಕ ವಜ್ರದಿಂದ ಸಿಗುವ ಪ್ರಯೋಜನವಾದರೂ ಏನು? ವಜ್ರಗಳಂತಹ ದುಬಾರಿ ಹರಳಿಗಾಗಿ ಗಣಿಗಾರಿಕೆ ನಡೆಸಿ, ಭೂಮಿ ಹಾಗೂ ಕಾರ್ಮಿಕರನ್ನು ಶೋಷಿಸಲಾಗುತ್ತಿದೆ. ಭೂಮಿಯನ್ನು ಅಗೆದು, ಬೃಹತ್ ಗಣಿಗಾರಿಕೆ ಮಾಡುವುದರಿಂದ ಮಾಲಿನ್ಯ ಹೆಚ್ಚಾಗುತ್ತದೆ. ಮಾತ್ರವಲ್ಲದೇ ಈ ವೇಳೆ ಅದೆಷ್ಟೋ ಕಾರ್ಮಿಕರ ಬಲಿಯಾಗುತ್ತದೆ. ಆದರೆ ಲ್ಯಾಬ್‌ಗಳಲ್ಲಿ ತಯಾರಿಸಲಾಗುವ ವಜ್ರಗಳಿಂದ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಇದು ನಿಸರ್ಗಕ್ಕೆ ಬಹು ದೊಡ್ಡ ಕೊಡುಗೆಯಾಗಲಿದೆ.

ಕೃತಕ ವಜ್ರಗಳ ಬೆಲೆ ಎಷ್ಟು? ನೈಸರ್ಗಿಕ ವಜ್ರಗಳಿಗಿಂತ ಲ್ಯಾಬ್‌ಗಳಲ್ಲಿ ತಯಾರಿಸಲಾಗುವ ವಜ್ರಗಳ ಬೆಲೆ ಶೇ.50 ರಷ್ಟು ಕಡಿಮೆ ಇದೆ. ಇದೀಗ ಪರಿಸರ ಸಂವೇದನೆಯ ಉತ್ಪನ್ನಗಳನ್ನು ಖರೀದಿಸಲು ವಿಶ್ವದಾದ್ಯಂತ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಆದ್ದರಿಂದ ಕೃತಕ ವಜ್ರಗಳಿಗೆ ಬೇಡಿಕೆಯೂ ನಿಧಾನವಾಗಿ ಹೆಚ್ಚಲಿದೆ.

ಕೃತಕ ವಜ್ರಕ್ಕೆ ಕೇಂದ್ರ ಬಜೆಟ್‌ನಲ್ಲಿ ಉತ್ತೇಜನ: ನೈಸರ್ಗಿಕ ವಜ್ರದ ಥರವೇ ಕಾಣುವ ಹಾಗೂ ಅದೇ ಗುಣಮಟ್ಟ ಹೊಂದಿರುವ ಲ್ಯಾಬ್ ನಿರ್ಮಿತ ವಜ್ರದ ಸಂಶೋಧನೆ ಹಾಗೂ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಯೋಗಾಲಯಗಳಲ್ಲಿ ಕೃತಕವಾಗಿ ವಜ್ರ ತಯಾರಿಕೆ ಬಗ್ಗೆ ಯಾವುದಾದರೂ ಒಂದು ಐಐಟಿಯಲ್ಲಿ ಐದು ವರ್ಷ ಸಂಶೋಧನೆ ನಡೆಸಲು ಅನುದಾನ ಒದಗಿಸಲಾಗುವುದು ಎಂದು ಬಜೆಟ್ ಮಂಡನೆ ವೇಳೆ ಘೋಷಿಸಲಾಗಿದೆ. ಆಮದಿನ ಮೇಲೆ ಅವಲಂಬಿತರಾಗದೇ ದೇಶದಲ್ಲೇ ಕಡಿಮೆ ವೆಚ್ಚದಲ್ಲಿ ಲ್ಯಾಬ್ ನಿರ್ಮಿತ ವಜ್ರಗಳನ್ನು ರೂಪಿಸುವ ಗುರಿ ಹೊಂದಲಾಗಿದ್ದು, ಈ ನಿಟ್ಟಿನಲ್ಲಿ ಸಂಶೋಧನೆಗಳು ನಡೆಯಲಿವೆ. ದೇಶದ ವಜ್ರದ ರಾಜಧಾನಿ ಎನಿಸಿಕೊಂಡಿರುವ ಗುಜರಾತ್‌ನ ಸೂರತ್‌ನಲ್ಲಿ ಲ್ಯಾಬ್ ನಿರ್ಮಿಸುವ ಉದ್ದೇಶವಿದೆ. ಲ್ಯಾಬ್ ನಿರ್ಮಿತ ವಜ್ರ ನಿರ್ಮಾಣಕ್ಕೆ 15ರಿಂದ 30 ದಿನಗಳ ಸಮಯ ಹಿಡಿಯಲಿದೆ. ಇದನ್ನೂ ಓದಿ: PublicTV Explainer: ಕ್ಷಣ ಕಾಲ ನಿಂತು ವಿರುದ್ಧ ದಿಕ್ಕಿನಲ್ಲಿ ತಿರುಗುತ್ತಾ ಭೂಮಿ? – ಭೂಗರ್ಭದ ರಹಸ್ಯ ಬಿಚ್ಚಿಟ್ಟ ವಿಜ್ಞಾನಿಗಳು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030038 0 0 0
<![CDATA['ಲಂಕಾಸುರ' ಹಾಡು ರಿಲೀಸ್ ಮಾಡಿದ ನಟಿ ಮಾಲಾಶ್ರೀ]]> https://publictv.in/malashree-is-the-actress-who-released-the-song-lankasura/ Sun, 12 Feb 2023 10:05:41 +0000 https://publictv.in/?p=1030041 ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ಹಾಗೂ ಟೈಗರ್ ಟಾಕೀಸ್ ಮೂಲಕ ನಿಶಾ ವಿನೋದ್ ಪ್ರಭಾಕರ್ (Malashree) ನಿರ್ಮಿಸಿರುವ ‘ಲಂಕಾಸುರ’ (Lancasura) ಚಿತ್ರಕ್ಕಾಗಿ ‘ಬಹದ್ದೂರ್’  ಚೇತನ್ ಕುಮಾರ್ ಬರೆದಿರುವ ‘ಮಾಡರ್ನ್ ಮಹಾಲಕ್ಷ್ಮಿ’ ಹಾಡನ್ನು ಖ್ಯಾತ ನಟಿ ಮಾಲಾಶ್ರೀ ಬಿಡುಗಡೆ ಮಾಡಿದ್ದಾರೆ. ಇತ್ತೀಚಿಗೆ ಅದ್ದೂರಿಯಾಗಿ ನಡೆದ ಈ ಹಾಡು ಬಿಡುಗಡೆ ಸಮಾರಂಭದಲ್ಲಿ ಹಿರಿಯ ನಟಿ ಶೃತಿ, ನಟ ಶ್ರೀನಗರ ಕಿಟ್ಟಿ, ನಿರ್ಮಾಪಕ ಎಂ.ಜಿ.ರಾಮಮೂರ್ತಿ, ನಿರ್ದೇಶಕ ಗುರು ದೇಶಪಾಂಡೆ ಸೇರಿದಂತೆ ಅನೇಕ ಚಿತ್ರರಂಗದ ಗಣ್ಯರು ಉಪಸ್ಥಿತರಿದ್ದರು.

ನಾನು ವಿನೋದ್ ಪ್ರಭಾಕರ್ ಅವರ ದೊಡ್ಡ ಅಭಿಮಾನಿ. ಅವರು ಮಾಡುವ ಸಾಹಸ ಸನ್ನಿವೇಶಗಳು ನನಗೆ ತುಂಬಾ ಇಷ್ಟ. ಟೈಗರ್ ಟಾಕೀಸ್ ಮೂಲಕ ವಿನೋದ್ ಪ್ರಭಾಕರ್ ಹಾಗೂ ನಿಶಾ ವಿನೋದ್ ಪ್ರಭಾಕರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಮಾಲಾಶ್ರೀ ಹಾರೈಸಿದರು. ನಾನು ಪ್ರಭಾಕರ್ ಅವರ ಜೊತೆ ನಟಿಸಿದ್ದೆ. ಈಗ ‘ಮಾದೇಶ’ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಅವರ ಜೊತೆ ನಟಿಸಿದ್ದೇನೆ.‌ ‘ಲಂಕಾಸುರ’ ಚಿತ್ರದ ಮೂಲಕ ವಿನೋದ್ ಹಾಗೂ ನಿಶಾ  ನಿರ್ಮಾಪಕರು ಆಗಿದ್ದಾರೆ ಒಳ್ಳೆಯದಾಗಲಿ ಎಂದರು ನಟಿ ಶೃತಿ. ನಟ ಶ್ರೀನಗರ ಕಿಟ್ಟಿ‌, ನಿರ್ಮಾಪಕ ಎಂ.ಜಿ.ರಾಮಮೂರ್ತಿ ಸೇರಿದಂತೆ ಅನೇಕ ಗಣ್ಯರು ತಮ್ಮ ಮಾತುಗಳ ಮೂಲಕ ಶುಭ ಕೋರಿದರು. ಇದನ್ನೂ ಓದಿ:ಐಷಾರಾಮಿ ಅಪಾರ್ಟ್‌ಮೆಂಟ್ ಹೊಂದಿರುವ ವಿಚಾರ ನಿಜಾನಾ? ಸ್ಪಷ್ಟನೆ ನೀಡಿದ ರಶ್ಮಿಕಾ ಮಂದಣ್ಣ

ಇಡೀ ಚಿತ್ರತಂದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ನೋಡಿ ಹಾರೈಸಿ ಎಂದರು ನಿರ್ಮಾಪಕಿ ನಿಶಾ ವಿನೋದ್ ಪ್ರಭಾಕರ್. ಕೊರೋನ ಬರುವ ಮುಂಚೆ ರಾಘವ ಮುನಿಸ್ವಾಮಿ ಅವರು ನನಗೆ ಅಡ್ವಾನ್ಸ್ ನೀಡಿ ‘ಲಂಕಾಸುರ’ ಚಿತ್ರ ಆರಂಭಿಸಿದ್ದರು. ಆನಂತರ ಕಾರಣಾಂತರದಿಂದ ನಾವೇ ಟೈಗರ್ ಟಾಕೀಸ್ ಸಂಸ್ಥೆ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೆವು. ಟೀಸರ್ ಬಿಡುಗಡೆ ಮಾಡಿದ ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ, ಲೋಗೊ ಅನಾವರಣ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ನಾನು ಆಭಾರಿ. ನನ್ನ ಇಡೀ ಚಿತ್ರತಂಡದ ಸಹಕಾರ ಮರೆಯಲು ಸಾಧ್ಯವಿಲ್ಲ‌. ಎಲ್ಲರೂ ಇಷ್ಟಪಡುವ ಚಿತ್ರ ಮಾಡಿದ್ದೇವೆ‌. ನೋಡಿ ಪ್ರೋತ್ಸಾಹ ನೀಡಿ ಎಂದರು ನಾಯಕ  ವಿನೋದ್ ಪ್ರಭಾಕರ್.

ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಎಲ್ಲಾ ಹಾಡುಗಳನ್ನು ಚೇತನ್ ಕುಮಾರ್ ಬರೆದಿದ್ದಾರೆ. ‘ಮಾರ್ಡನ್ ಮಹಾಲಕ್ಷ್ಮಿ’ ಹಾಡನ್ನು ನಾನೇ ಹಾಡಿದ್ದೇನೆ ಎಂದು ಸಂಗೀತ ನಿರ್ದೇಶಕ ವಿಜೇತ್ ಕೃಷ್ಣ ಹೇಳಿದರು. ನಿರ್ದೇಶಕ ಪ್ರಮೋದ್ ಕುಮಾರ್, ಛಾಯಾಗ್ರಾಹಕ ಸುಜ್ಞಾನ್, ನೃತ್ಯ ನಿರ್ದೇಶಕ ಭಜರಂಗಿ ಮೋಹನ್ ಮುಂತಾದವರು ‘ಲಂಕಾಸುರ’ ಚಿತ್ರದ ಕುರಿತು ಮಾತನಾಡಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030041 0 0 0
<![CDATA[ಅನಾರೋಗ್ಯ ಪೀಡಿತ ತಂದೆಯನ್ನು ತಳ್ಳುಗಾಡಿಯಲ್ಲಿ ಆಸ್ಪತ್ರೆಗೆ ಸಾಗಿಸಿದ 6ರ ಬಾಲಕ]]> https://publictv.in/boy-takes-father-to-hospital-in-pushcart-in-madhya-pradesh/ Sun, 12 Feb 2023 10:33:56 +0000 https://publictv.in/?p=1030056 ಭೋಪಾಲ್: ತಳ್ಳುಗಾಡಿಯ (Pushcart) ಮೂಲಕ 6 ವರ್ಷದ ಬಾಲಕನೊಬ್ಬ (Boy) ಅನಾರೋಗ್ಯ ಪೀಡಿತ ತನ್ನ ತಂದೆಯನ್ನು (Father) ಸಾಗಿಸುತ್ತಿದ್ದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಧ್ಯಪ್ರದೇಶದ ವ್ಯಕ್ತಿಯೊಬ್ಬರಿಗೆ ಅನಾರೋಗ್ಯ ಉಂಟಾಗಿದ್ದು, ತುರ್ತು ಆಸ್ಪತ್ರೆಗೆ (Hospital) ಸೇರಿಸಬೇಕಾಗಿತ್ತು. ಆದರೆ ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಸೇರಿಸಲು ಅಂಬುಲೆನ್ಸ್ ಲಭ್ಯವಿರಲಿಲ್ಲ. ಇದರಿಂದಾಗಿ ಆ ರೋಗಿಯನ್ನು ಆತನ 6 ವರ್ಷದ ಮಗ ತಳ್ಳುಗಾಡಿಯಲ್ಲಿ ಮಲಗಿಸಿ ಅವರನ್ನು ತಳ್ಳುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವೀಡಿಯೋದಲ್ಲಿ ಏನಿದೆ?: ನೀಲಿ ಬಣ್ಣದ ಶರ್ಟ್ ಹಾಗೂ ಜೀನ್ಸ್ ಧರಿಸಿರುವ ಬಾಲಕನೊಬ್ಬ ತನ್ನ ತಂದೆಯನ್ನು ತಳ್ಳು ಗಾಡಿಯಲ್ಲಿ ಮಲಗಿಸಿ 3 ಕಿ.ಮೀವರೆಗೆ ತಳ್ಳಿಕೊಂಡು ಕರೆದೊಯ್ದಿದ್ದಾನೆ. ಬಾಲಕನ ತಾಯಿಯು ಇದ್ದು, ಆಕೆ ಇನ್ನೊಂದು ತುದಿಯಲ್ಲಿ ತಳ್ಳುಗಾಡಿಯನ್ನು ತಳ್ಳುತ್ತಿದ್ದಾರೆ.

ಮಧ್ಯಪ್ರದೇಶದ ಸಿಂಗ್ರೌಲಿಯಲ್ಲಿ ಈ ಘಟನೆ ನಡೆದಿದೆ. ಷಾ ಕುಟುಂಬದವರು ಅಂಬುಲೆನ್ಸ್‌ಗಾಗಿ ಸರ್ಕಾರಿ ಆಸ್ಪತ್ರೆಗಾಗಿ ಕರೆ ಮಾಡಿದ್ದಾರೆ. ಆದರೆ ಅಂಬುಲೆನ್ಸ್ 20 ನಿಮಿಷಗಳ ಕಾಲ ಕಾದಿದ್ದಾರೆ. ಆದರೂ ಅಂಬುಲೆನ್ಸ್ ಬಾರದಿದ್ದರಿಂದ ಷಾ ಕುಟುಂಬವು ಆತನನ್ನು ತಳ್ಳುವ ಗಾಡಿಯಲ್ಲಿ ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಿತು. ಇದನ್ನೂ ಓದಿ: ಕೆನಡಾ ವಾಯುನೆಲೆಯಲ್ಲಿ ಅಪರಿಚಿತ ವಸ್ತುವನ್ನು ಹೊಡೆದುರುಳಿಸಿದ US ಫೈಟರ್ ಜೆಟ್

ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆ ಆಗುತ್ತಿದ್ದಂತೆ, ಅಲ್ಲಿನ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ತನಿಖೆಗೆ ಆದೇಶಿಸಿದೆ. ಇದನ್ನೂ ಓದಿ: ಜೆಡಿಎಸ್ ಶಾಸಕ ಶಿವಲಿಂಗೇಗೌಡ 100% ಕಾಂಗ್ರೆಸ್ ಸೇರ್ಪಡೆಯಾಗ್ತಾರೆ: ಸಿದ್ದರಾಮಯ್ಯ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030056 0 0 0
<![CDATA[ನಾನು ಚಾಕೊಲೇಟ್‌ ಖರೀದಿಸದಿದ್ದರೂ ಪರ್ವಾಗಿಲ್ಲ..: ಕೂಡಿಟ್ಟಿದ್ದ ಹಣವನ್ನು ಟರ್ಕಿ ಭೂಕಂಪ ಸಂತ್ರಸ್ತರಿಗೆ ನೀಡಿದ 9ರ ಬಾಲಕ]]> https://publictv.in/9-year-old-turkish-boy-donates-piggy-bank-savings-to-earthquake-victims/ Sun, 12 Feb 2023 10:42:39 +0000 https://publictv.in/?p=1030061 ಅಂಕಾರಾ: 9 ವರ್ಷ ವಯಸ್ಸಿನ ಬಾಲಕನೊಬ್ಬ, ತಾನು ಕೂಡಿಟ್ಟಿದ್ದ ಹಣವನ್ನು ಟರ್ಕಿ ಭೂಕಂಪದಿಂದ (Turkey Earthquake) ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರ ನೆರವಿಗಾಗಿ ನೀಡಿ ಗಮನ ಸೆಳೆದಿದ್ದಾನೆ. ಕಳೆದ ವರ್ಷ ಈ ಬಾಲಕನು ಸಹ ಭೂಕಂಪಕ್ಕೆ ಸಿಲುಕಿ ಬದುಕುಳಿದಿದ್ದ.

ಕಳೆದ ವರ್ಷ ನವೆಂಬರ್‌ನಲ್ಲಿ ವಾಯುವ್ಯ ಡಜ್ ಪ್ರಾಂತ್ಯದಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿದ್ದ ಸಂದರ್ಭದಲ್ಲಿ ಬಾಲಕನನ್ನು ರಕ್ಷಿಸಲಾಗಿತ್ತು. ಟರ್ಕಿಯ ವಿಪತ್ತು ಮತ್ತು ತುರ್ತು ನಿರ್ವಹಣಾ ಪ್ರೆಸಿಡೆನ್ಸಿ (ಎಎಫ್‌ಎಡಿ) ಸ್ಥಾಪಿಸಿದ್ದ ಟೆಂಟ್‌ನಲ್ಲಿ ಬಾಲಕನ ಆರೈಕೆ ಮಾಡಲಾಗಿತ್ತು. ಇದನ್ನೂ ಓದಿ: PublicTV Explainer: ಟರ್ಕಿಯಲ್ಲೇ ಹೆಚ್ಚು ಭೂಕಂಪ ಯಾಕೆ? – ಇಲ್ಲಿದೆ ವೈಜ್ಞಾನಿಕ ಕಾರಣ..

ಭೂಕಂಪದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಸಹಾಯ ಮಾಡುವ ಇಂಗಿತವನ್ನು ಬಾಲಕ ತನ್ನ ತಾಯಿಯೊಂದಿಗೆ ವ್ಯಕ್ತಪಡಿಸಿದ್ದ. ತಾನು ಕೂಡಿಟ್ಟಿದ್ದ ಹಣವನ್ನು ಸಂತ್ರಸ್ತರಿಗಾಗಿ ನೀಡಿದ್ದಾನೆ. "ಡಜ್‌ನಲ್ಲಿ ಭೂಕಂಪವಾದಾಗ ನಾನು ತುಂಬಾ ಹೆದರುತ್ತಿದ್ದೆ. ನಮ್ಮ ಅನೇಕ ನಗರಗಳಲ್ಲಿ ಉಂಟಾಗುವ ಭೂಕಂಪನದ ಬಗ್ಗೆ ಕೇಳಿದಾಗ ನನಗೆ ಅದೇ ಭಯವಿತ್ತು. ಅದಕ್ಕೆ ಹಿರಿಯರು ಕೊಡುವ ಪಾಕೆಟ್ ಮನಿಯನ್ನು ಅಲ್ಲಿನ ಮಕ್ಕಳಿಗೆ ಕಳುಹಿಸಲು ನಿರ್ಧರಿಸಿದೆ" ಎಂದು ಬಾಲಕ ತಿಳಿಸಿದ್ದಾನೆ.

"ನಾನು ಚಾಕೊಲೇಟ್ ಖರೀದಿಸದಿದ್ದರೂ ಪರವಾಗಿಲ್ಲ. ಅಲ್ಲಿನ ಮಕ್ಕಳು ಚಳಿ ಮತ್ತು ಹಸಿವಿನಿಂದ ಇರಬಾರದು. ಅಲ್ಲಿನ ಮಕ್ಕಳಿಗೆ ನನ್ನ ಬಟ್ಟೆ, ಆಟಿಕೆಗಳನ್ನು ಕಳುಹಿಸುತ್ತೇನೆ" ಎಂದು ಬಾಲಕ ಹೇಳಿದ್ದಾನೆ. ಇದನ್ನೂ ಓದಿ: ಟರ್ಕಿ ಭೂಕಂಪ- ಎಂಟು ವರ್ಷದ ಬಾಲಕಿಯನ್ನು ರಕ್ಷಿಸಿದ NDRF

ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿರುವ ವಿನಾಶಕಾರಿ ಭೂಕಂಪದಿಂದ ಈವರೆಗೆ 28,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಕರ್ತರು ಕೊರೆವ ಚಳಿಯ ನಡುವೆಯೂ, ಅವಶೇಷಗಳಡಿ ಸಿಲುಕಿರುವ ಸಂತ್ರಸ್ತರ ರಕ್ಷಣೆ ಕಾರ್ಯ ನಡೆಸುತ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030061 0 0 0
<![CDATA[ದಾಂಪತ್ಯ ಜೀವನಕ್ಕೆ ಕಾಲಿಟ್ಟ `ಗಟ್ಟಿಮೇಳ' ನಟಿ ಪ್ರಿಯಾ- ಸಿದ್ದು ಮೂಲಿಮನಿ]]> https://publictv.in/gattimela-actress-priya-and-siddu-moolimani-wedding/ Sun, 12 Feb 2023 11:08:01 +0000 https://publictv.in/?p=1030064 ಕಿರುತೆರೆಯ ಮತ್ತೊಂದು ಜೋಡಿ ಇದೀಗ ಹಸೆಮಣೆ ಏರಿದ್ದಾರೆ. `ಗಟ್ಟಿಮೇಳ' (Gattimela) ನಟಿ ಪ್ರಿಯಾ ಆಚಾರ್ (Priya Achar) ಮತ್ತು `ಪಾರು' (Paaru) ನಟ ಸಿದ್ದು ಮೂಲಿಮನಿ (Siddu Moolimani) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಚಿತ್ರರಂಗದಲ್ಲಿ ಗಟ್ಟಿಮೇಳದ ಸೌಂಡ್ ಜೋರಾಗಿದೆ. `ಪಾರು' ಹೀರೋ ಶರತ್ ಪದ್ಮನಾಭ್ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬೆನ್ನಲ್ಲೇ ಕಿರುತೆರೆಯ ಮತ್ತೊಂದು ಹಸೆಮಣೆ ಏರುವ ಮೂಲಕ ಜೋಡಿ ಸಿಹಿಸುದ್ದಿ ಕೊಟ್ಟಿದ್ದಾರೆ. ಇದನ್ನೂ ಓದಿ: ಆನಂದ್ ಮಹಿಂದ್ರಾ ಜೊತೆ `ನಾಟು ನಾಟು’ ಹಾಡಿಗೆ ಹೆಜ್ಜೆ ಹಾಕಿದ ರಾಮ್ ಚರಣ್
ಹಲವು ವರ್ಷಗಳ ಪ್ರೀತಿಗೆ ಇದೀಗ ಸಿದ್ದು-ಪ್ರಿಯಾ ಮದುವೆಯೆಂಬ (Wedding) ಮುದ್ರೆ ಒತ್ತಿದ್ದಾರೆ. ಬೆಂಗಳೂರಿನ ಖಾಸಗಿ ರೆಸಾರ್ಟ್‌ವೊಂದರಲ್ಲಿ ಭಾನುವಾರ (ಫೆ.12)ರಂದು ಪಾರು ನಟ ಸಿದ್ದು- ʻಗಟ್ಟಿಮೇಳʼ ಖ್ಯಾತಿಯ ನಟಿ ಪ್ರಿಯಾ ಆಚಾರ್ ಹಸೆಮಣೆ ಏರಿದ್ದಾರೆ. ಗುರುಹಿರಿಯರು, ಆಪ್ತರ ಸಮ್ಮುಖದಲ್ಲಿ ಈ ಜೋಡಿ ಮದುವೆಯಾಗಿದ್ದಾರೆ. ಈ ಮದುವೆ ಸಂಭ್ರಮಕ್ಕೆ `ಗಟ್ಟಿಮೇಳ' ಮತ್ತು `ಪಾರು' ಸೀರಿಯಲ್ ತಂಡ ಸಾಕ್ಷಿಯಾಗಿದೆ.
 
View this post on Instagram
 

A post shared by Priya j achar🤍 (@priya_j_achar)

ಫೆ.12ರಂದು ಮದುವೆಯಾಗಿರುವ ಈ ಜೋಡಿ, ಇದೀಗ ಫೆ.14ರಂದು ದಾವಣಗೆರೆಯಲ್ಲಿ ಆರತಕ್ಷತೆ ಹಮ್ಮಿಕೊಂಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030064 0 0 0
<![CDATA[ರಾಜಕೀಯದಲ್ಲಿ ಟಾಪ್ ಲೀಡರ್‌ಗಳ ಮೇಲೆ ಟಾರ್ಗೆಟ್ ಮಾಡುವುದು ಸಹಜ: ಸತೀಶ್ ಜಾರಕಿಹೊಳಿ]]> https://publictv.in/satish-jarkiholi-said-it-is-natural-to-target-top-leaders-in-politics/ Sun, 12 Feb 2023 11:15:34 +0000 https://publictv.in/?p=1030070 ರಾಯಚೂರು: ಟಾಪ್ ಲೀಡರ್‌ಗಳಿಗೆ ಟಾರ್ಗೆಟ್ ಮಾಡುವುದು ರಾಜಕೀಯದಲ್ಲಿ ಸ್ವಾಭಾವಿಕ, ಒಂದು ಪಕ್ಷದವರು ಇನ್ನೊಂದು ಪಕ್ಷದವರನ್ನು ಟಾರ್ಗೆಟ್ ಮಾಡುತ್ತಾರೆ. ನಾವು ಬಿಜೆಪಿಯವರಿಗೆ (BJP) ಟಾರ್ಗೆಟ್ ಮಾಡುತ್ತಿರುತ್ತೇವೆ, ಅವರು ನಮಗೆ ಮಾಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದರು.

ಜಿಲ್ಲೆಯ ಸಿಂಧನೂರಿನಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳು ಬಹಳ ಇದ್ದಾರೆ. ಭಿನ್ನಮತ ಆಗದ ಹಾಗೆ ಜಿಲ್ಲಾವಾರು ಸಭೆ ಮಾಡುತ್ತೇವೆ. ಈ ತಿಂಗಳು ಅರ್ಧದಷ್ಟು ಟಿಕೆಟ್ ಘೋಷಣೆ ಮಾಡಲೇಬೇಕಿದೆ ಎಂದ ಅವರು, ರಮೇಶ್ ಜಾರಕಿಹೊಳಿ (Ramesh Jarkiholi) ಸಿಡಿ ವಿಚಾರದ ಕುರಿತು ಪ್ರತಿಕ್ರಿಯಿಸಿ, ಅದು ಅವರ ವೈಯಕ್ತಿಕ ವಿಚಾರ ವೈಯಕ್ತಿಕವಾಗಿಯೇ ಇರುತ್ತದೆ ಎಂದು ತಿಳಿದರು.

ಸಿದ್ದರಾಮಯ್ಯ (Siddaramaiah) ಸರ್ಕಾರವಿದ್ದಾಗಲೇ ಹೆಚ್ಚು ಹಿಂದೂಗಳ ಕೊಲೆಯಾಗಿದೆ ಎನ್ನುವ ಕಟೀಲ್ ಹೇಳಿಕೆ ತಿರುಗೇಟು ನೀಡಿದ ಅವರು, ನಳಿನ್ ಕುಮಾರ್ ಕಟೀಲ್ (Nalin Kumar Kateel) ಮಾತಿಗೆ ಹೆಚ್ಚು ಮಹತ್ವ ಕೊಡುವ ಅವಶ್ಯಕತೆಯಿಲ್ಲ. ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗಲೇ ಹಿಂದೂಗಳಿಗೆ ಹೆಚ್ಚು ರಕ್ಷಣೆ ಸಿಕ್ಕಿದೆ. ಮಂಗಳೂರು, ಉಡುಪಿ, ಕಾರವಾರದಲ್ಲಿ ನಮ್ಮ ಅವಧಿಯಲ್ಲೇ ಹೆಚ್ಚು ರಕ್ಷಣೆ ಸಿಕ್ಕಿದೆ ಆಗ ಶಾಂತವಾಗಿದ್ದರು. ಬಿಜೆಪಿ ಸರ್ಕಾರದ ಅವಧಿಯಲ್ಲೇ ಹೆಚ್ಚು ಸಮಸ್ಯೆಯಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಜೆಡಿಎಸ್ ಶಾಸಕ ಶಿವಲಿಂಗೇಗೌಡ 100% ಕಾಂಗ್ರೆಸ್ ಸೇರ್ಪಡೆಯಾಗ್ತಾರೆ: ಸಿದ್ದರಾಮಯ್ಯ

ಪೇಶ್ವೆ ವಂಶದವರಿಂದ ಶಿವಾಜಿ ಹತ್ಯೆ ಕುರಿತ ಹೆಚ್‌ಡಿಕೆ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಸಮಗ್ರ ತನಿಖೆ ಹಾಗೂ ಚರ್ಚೆಯಾಗಬೇಕು. ‌ಯಾರೋ ಹೇಳಿದ ಕೂಡಲೇ ಒಂದು ನಿರ್ಧಾರಕ್ಕೆ ಬರಲು ಆಗುವುದಿಲ್ಲ. ‌ಚರ್ಚೆ ಮಾಡಲು ಸಾಕಷ್ಟು ಅವಕಾಶಗಳಿವೆ ಚರ್ಚೆಯಾಗಬೇಕು ಎಂದರು. ಇದನ್ನೂ ಓದಿ: ಅನಾರೋಗ್ಯ ಪೀಡಿತ ತಂದೆಯನ್ನು ತಳ್ಳುಗಾಡಿಯಲ್ಲಿ ಆಸ್ಪತ್ರೆಗೆ ಸಾಗಿಸಿದ 6ರ ಬಾಲಕ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030070 0 0 0
<![CDATA[SSLC ಪೂರ್ವಸಿದ್ಧತಾ ಪರೀಕ್ಷೆಗೂ ವಿದ್ಯಾರ್ಥಿಗಳು ಶುಲ್ಕ ಕಟ್ಟಬೇಕು - ಶಿಕ್ಷಣ ಇಲಾಖೆಯಿಂದ ಹೊಸ ನಿಯಮ]]> https://publictv.in/karnataka-education-department-derect-students-should-pay-fee-for-sslc-preparatory-exam/ Sun, 12 Feb 2023 11:16:39 +0000 https://publictv.in/?p=1030072 ರಾಯಚೂರು: ರಾಜ್ಯದಲ್ಲಿ ಶಿಕ್ಷಣ ಇಲಾಖೆ ಆರ್ಥಿಕ ಸಂಕಷ್ಟವನ್ನ ಎದುರಿಸುತ್ತಿದೆಯಾ ಅನ್ನೋ ಅನುಮಾನಗಳು ಮತ್ತೆ ಮೂಡಿವೆ.‌ ಈ ಹಿಂದೆ ಶಿಕ್ಷಣ ಸಚಿವರು ಸರ್ಕಾರಿ ಶಾಲೆ ಮಕ್ಕಳ ಪೋಷಕರಿಂದ 100 ರೂ. ಪಡೆದು ರಶೀದಿ ಕೊಡಬೇಕು ಅನ್ನೋ ಹೇಳಿಕೆ ಭಾರೀ ವಿವಾದ ಸೃಷ್ಟಿಸಿತ್ತು. ಈಗ ಪೂರ್ವ ಸಿದ್ಧತಾ ಪರೀಕ್ಷೆಗೆ ಶುಲ್ಕ ನಿಗದಿ ಮಾಡಿ, ಹಣ ಸಂಗ್ರಹಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 2022-23 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನ ಫೆಬ್ರವರಿ 23 ರಿಂದ ಮಾರ್ಚ್ 1 ರ ವರೆಗೆ ನಡೆಸಲು ಈಗಾಗಲೇ ವೇಳಾಪಟ್ಟಿಯನ್ನ ಪ್ರಕಟಿಸಿದೆ. ಆದರೆ ವೇಳಾಪಟ್ಟಿಯ ಜೊತೆ ಸುತ್ತೋಲೆಯಲ್ಲಿ ಪರೀಕ್ಷೆ ನಡೆಸಲು ವಿದ್ಯಾರ್ಥಿಗಳಿಂದ ಶುಲ್ಕವನ್ನು ಸಂಗ್ರಹಿಸಿ ಮುಖ್ಯೋಪಾಧ್ಯಾಯರ ಮೂಲಕ ಬಿಇಓ ಬ್ಯಾಂಕ್ ಖಾತೆಗೆ ಪಡೆಯುವಂತೆ ಸೂಚಿಸಿದೆ. ಪ್ರತಿ ವಿದ್ಯಾರ್ಥಿಯಿಂದ ಪ್ರಶ್ನೆ ಪತ್ರಿಕೆಗಾಗಿ 60 ರೂಪಾಯಿ ಶುಲ್ಕವನ್ನು ಈಗಾಗಲೇ ಸಂಗ್ರಹಿಸಲಾಗುತ್ತಿದೆ. ಇದನ್ನೂ ಓದಿ: ಜೆಡಿಎಸ್ ಶಾಸಕ ಶಿವಲಿಂಗೇಗೌಡ 100% ಕಾಂಗ್ರೆಸ್ ಸೇರ್ಪಡೆಯಾಗ್ತಾರೆ: ಸಿದ್ದರಾಮಯ್ಯ

ಉತ್ತರ ಪತ್ರಿಕೆಗೂ ವಿದ್ಯಾರ್ಥಿಗಳು ಹಣ ಖರ್ಚು ಮಾಡಬೇಕಿದೆ. ವಿದ್ಯಾರ್ಥಿಗಳಿಂದ ಶುಲ್ಕ ಸಂಗ್ರಹಿಸುವ ಸರ್ಕಾರ ಕೇವಲ ಪ್ರಶ್ನೆ ಪತ್ರಿಕೆ ಮಾತ್ರ ನೀಡುತ್ತದೆ.‌ ಇದೇ ಬಾರಿಗೆ ಈ ನಿಯಮವನ್ನ ಜಾರಿಗೆ ತಂದಿದ್ದು, ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ವಸೂಲಿ ನಡೆಸಿದೆ. ಪೂರ್ವ ಸಿದ್ಧತಾ ಪರೀಕ್ಷೆಗೆ ಈ ಮೊದಲು ಶುಲ್ಕವನ್ನು ಸರ್ಕಾರ ಪಡೆದಿಲ್ಲ. ಈಗ ಶುಲ್ಕ ಪಡೆಯುತ್ತಿರುವುದು ಸರಿಯಲ್ಲ ಎಂದು ಪೋಷಕರು ಅಸಮಧಾನ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಯಲ್ಲಿ ಓದುವ ಬಡ ಮಕ್ಕಳಿಂದಲೂ ಪರೀಕ್ಷಾ ಶುಲ್ಕ ಪಡೆಯುತ್ತಿರುವುದು ನೋಡಿದರೆ, ಆರ್ಥಿಕ ಸಂಕಷ್ಟ ಎದುರಿಸುತ್ತಿದೆಯಾ ಅನ್ನೋ ಅನುಮಾನ ಮೂಡಿದೆ.

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನ ಕಠಿಣ ರೀತಿಯಲ್ಲಿ ನಡೆಸಲು ಮುಂದಾಗಿರುವ ಸರ್ಕಾರ, ತನ್ನ ಸಿದ್ಧತೆಗಾಗಿ ಬಡ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ ಮಾಡುತ್ತಿರುವುದು ಎಷ್ಟರಮಟ್ಟಿಗೆ ಸರಿ ಅನ್ನೋದು ಪೋಷಕರ ಪ್ರಶ್ನೆ. ವಾರ್ಷಿಕ ಶುಲ್ಕದಲ್ಲಿ ಪರೀಕ್ಷಾ ಶುಲ್ಕ ಕಟ್ಟಿದವರು ಸಹ ಪುನಃ ಶುಲ್ಕ ಕಟ್ಟಬೇಕಾಗಿದೆ. ಸರ್ಕಾರಿ ಶಾಲೆಗಳಲ್ಲೂ ಸಹ ಶಿಕ್ಷಣವನ್ನ ವ್ಯಾಪಾರೀಕರಣ ಮಾಡಲು ಶಿಕ್ಷಣ ಇಲಾಖೆ ಹೊರಟಂತಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 30 ವರ್ಷವಾದ್ರೂ ವಧು ಸಿಕ್ಕಿಲ್ಲ ಅಂತಾ `ಬ್ರಹ್ಮಚಾರಿಗಳ ನಡೆ ಮಾದಪ್ಪನ ಕಡೆ’

ಈ ಮೊದಲು ಪೂರ್ವ ಸಿದ್ಧತಾ ಪರೀಕ್ಷೆಗೆ ಶುಲ್ಕ ಪಡೆಯದ ಶಿಕ್ಷಣ ಇಲಾಖೆ ಈ‌ ಬಾರಿ ಶುಲ್ಕ ಪಡೆಯುತ್ತಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಉತ್ತರ ಪತ್ರಿಕೆಯ ಖರ್ಚನ್ನೂ ವಿದ್ಯಾರ್ಥಿಗಳೇ ಭರಿಸಬೇಕಾಗಿರುವುದರಿಂದ ಶಿಕ್ಷಣ ಇಲಾಖೆ ನಡೆ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.‌ ಕೂಡಲೇ ಶುಲ್ಕ ಪಡೆಯುವುದನ್ನ ನಿಲ್ಲಿಸಬೇಕು. ಪಡೆದಿರುವ ಶುಲ್ಕವನ್ನು ಮರಳಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030072 0 0 0
<![CDATA[ಧರ್ಮನಿಂದನೆ ಆರೋಪ - ಪಾಕ್ ವ್ಯಕ್ತಿಯನ್ನು ಜೈಲಿನಿಂದ ಎಳೆದೊಯ್ದು ಹತೈಗೈದ ಜನ]]> https://publictv.in/accused-of-blasphemy-pakistani-man-dragged-from-jail-and-beaten-to-death/ Sun, 12 Feb 2023 11:33:57 +0000 https://publictv.in/?p=1030082 ಇಸ್ಲಾಮಾಬಾದ್: ಧರ್ಮನಿಂದನೆಯ (Blasphemy) ಆರೋಪದಡಿ ಪೊಲೀಸರ ಬಂಧನದಲ್ಲಿದ್ದ ವ್ಯಕ್ತಿಯನ್ನು ಜನಸಮೂಹವೊಂದು ಠಾಣೆಗೆ ನುಗ್ಗಿ, ಆತನನ್ನು ಎಳೆತಂದು ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಶನಿವಾರ ಪಾಕಿಸ್ತಾನದಲ್ಲಿ (Pakistan) ನಡೆದಿದೆ.

ಘಟನೆ ನಂಕಾನಾ ಸಾಹಿಬ್ ನಗರದಲ್ಲಿ ನಡೆದಿದೆ. ಮೊಹಮ್ಮದ್ ವಾರಿಸ್ (20) ಮುಸ್ಲಿಮರ ಪವಿತ್ರ ಗ್ರಂಥವಾದ ಕುರಾನ್ ಅನ್ನು ಅಪವಿತ್ರಗೊಳಿಸಿದ್ದಾಗಿ ಆರೋಪಿಸಲಾಗಿದ್ದು, ಈ ಹಿನ್ನೆಲೆ ಆತನನ್ನು ಪೊಲೀಸರು ಬಂಧಿಸಿದ್ದರು. ಆದರೆ ಘಟನೆಯಿಂದ ಕೆಂಡಾಮಂಡಲವಾಗಿದ್ದ ಜನರು ಪೊಲೀಸ್ ಠಾಣೆಗೆ ನುಗ್ಗಿ, ಆರೋಪಿ (Accused) ವ್ಯಕ್ತಿಯನ್ನು ಹೊರಗೆಳೆದುಕೊಂಡು ಬಂದಿದ್ದಾರೆ. ಬಳಿಕ ಆತನನ್ನು ಹೊಡೆದು ಬರ್ಬರವಾಗಿ ಕೊಂದಿದ್ದಾರೆ. ನಂತರ ಆತನ ದೇಹಕ್ಕೆ ಬೆಂಕಿ ಹಚ್ಚುವ ಪ್ರಯತ್ನವನ್ನೂ ನಡೆಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಠಾಣೆಯಲ್ಲಿ ಬೆರಳೆಣಿಕೆಯಷ್ಟು ಅಧಿಕಾರಿಗಳು ಇದ್ದಿದ್ದರಿಂದ ಜನಸಮೂಹವನ್ನು ಆರಂಭದಲ್ಲಿ ನಿಯಂತ್ರಿಸಲು ಸಾಧ್ಯವಾಗಿರಲಿಲ್ಲ. ವ್ಯಕ್ತಿಯ ಹತ್ಯೆಯಾದ ಬಳಿಕ ಆತನ ಶವವನ್ನು ಜನರು ಸುಡಲು ಮುಂದಾದಾಗ ಅಧಿಕಾರಿಗಳು ಅವರ ವಿರುದ್ಧ ಕ್ರಮ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಪಾಕಿಸ್ತಾನದಲ್ಲಿ ಧರ್ಮನಿಂದನೆಯನ್ನು ಅಪರಾಧ ಎಂದು ಪರಿಗಣಿಸಲಾಗುತ್ತಿದ್ದು, ಆರೋಪಿಗೆ ಮರಣದಂಡನೆಯನ್ನೂ ವಿಧಿಸುವ ಸಾಧ್ಯತೆಯಿರುತ್ತದೆ. ಇಂತಹ ಆರೋಪವುಳ್ಳ ವ್ಯಕ್ತಿಗಳನ್ನು ಸಾರ್ವಜನಿಕವಾಗಿ ಸಾಯಿಸಿರುವಂತಹ ಹಲವು ನಿದರ್ಶನಗಳಿವೆ. 2021ರಲ್ಲಿ ಬಟ್ಟೆ ಫ್ಯಾಕ್ಟರಿಯ ಮ್ಯಾನೆಜರ್ ಆಗಿದ್ದ ಶ್ರೀಲಂಕಾದ ಪ್ರಜೆಯೊಬ್ಬರು ಧರ್ಮನಿಂದನೆಯ ಆರೋಪ ಹೊತ್ತಿದ್ದ ಹಿನ್ನೆಲೆ ಅವರನ್ನು ಜನಸಮೂಹ ಹತ್ಯೆ ನಡೆಸಿತ್ತು. ಇದನ್ನೂ ಓದಿ: SSLC ಪೂರ್ವಸಿದ್ಧತಾ ಪರೀಕ್ಷೆಗೂ ವಿದ್ಯಾರ್ಥಿಗಳು ಶುಲ್ಕ ಕಟ್ಟಬೇಕು – ಶಿಕ್ಷಣ ಇಲಾಖೆಯಿಂದ ಹೊಸ ನಿಯಮ

ಈ ಘಟನೆಯ ಬಳಿಕ ಪಾಕಿಸ್ತಾನ ಬಹಳಷ್ಟು ಟೀಕೆಗೆ ಗುರಿಯಾಗಿದೆ. ಧರ್ಮನಿಂದನೆಯ ಆರೋಪ ಹೊತ್ತಿರುವ ವ್ಯಕ್ತಿಗಳ ಹತ್ಯೆಗಳನ್ನು ತಡೆಯಲು ಅಲ್ಲಿನ ಆಡಳಿತ ಹೆಚ್ಚಿನ ಪ್ರಯತ್ನ ಮಾಡುತ್ತಿಲ್ಲ ಎಂದು ಅಂತಾರಾಷ್ಟ್ರೀಯ ಹಕ್ಕುಗಳ ಗುಂಪು ಹಿಂದಿನಿಂದಲೂ ಆರೋಪಿಸಿದೆ. ಇದನ್ನೂ ಓದಿ: ನಾನು ಚಾಕೊಲೇಟ್‌ ಖರೀದಿಸದಿದ್ದರೂ ಪರ್ವಾಗಿಲ್ಲ..: ಕೂಡಿಟ್ಟಿದ್ದ ಹಣವನ್ನು ಟರ್ಕಿ ಭೂಕಂಪ ಸಂತ್ರಸ್ತರಿಗೆ ನೀಡಿದ 9ರ ಬಾಲಕ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030082 0 0 0
<![CDATA[ನವ್ಯಶ್ರೀ ವಿಡಿಯೋ ಲೀಕ್ ಕೇಸ್ - ಚಾರ್ಜ್ ಶೀಟ್ ನಲ್ಲಿ ಕುಮಾರಕೃಪಾದ ರಹಸ್ಯ ಬಯಲು]]> https://publictv.in/navyashree-r-rao-private-video-leak-case-highground-police-submit-chargesheet/ Sun, 12 Feb 2023 11:36:25 +0000 https://publictv.in/?p=1030083 ಬೆಂಗಳೂರು: ಕಾಂಗ್ರೆಸ್ (Congress) ಕಾರ್ಯಕರ್ತೆ ನವ್ಯಶ್ರೀ ರಾವ್ (Navyashree R Rao) ಖಾಸಗಿ ವೀಡಿಯೋ (Private Video) ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ತೋಟಗಾರಿಕೆ ಇಲಾಖೆ (Horticulture Department) ಸಹಾಯಕ ನಿರ್ದೇಶಕ ರಾಜ್‌ಕುಮಾರ್ ಟಾಕಳೆ ಮತ್ತು ಇತರ ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದೆ. A.1 ಆರೋಪಿಯಾಗಿ ರಾಜಕುಮಾರ್ ಟಾಕಳೆ, A.2 ಆರೋಪಿಯಾಗಿ ಖಾಸಗಿ ಪತ್ರಿಕೆಯೊಂದರ ಪತ್ರಕರ್ತ ಸೇರಿ 6 ಮಂದಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ. ಇದನ್ನೂ ಓದಿ: ಕಿಡ್ನಾಪ್ ಮಾಡಿ ಗಣೇಶಪುರದ ಮಾವಿನ ತೋಪಿನಲ್ಲಿ ಕೂಡಿಹಾಕಿದ್ದ: ನವ್ಯಶ್ರೀ

ಸಲ್ಲಿಕೆಯಾಗಿರುವ ಚಾರ್ಜ್ ಶೀಟ್ ನಲ್ಲಿ ಕುಮಾರಕೃಪಾದ ಕರ್ಮಕಾಂಡ ಬಯಲಾಗಿದೆ. ಸುಮಾರು ಒಂದೂವರೆ ವರ್ಷ ಕುಮಾರಕೃಪಾದ ರೂಮಿನ ಬೀಗ ನವ್ಯಶ್ರೀ ಬಳಿಯೇ ಇತ್ತು. ಆಕೆಯನ್ನ ತನ್ನ ಹೆಂಡತಿ ಎಂದು ಅಲ್ಲಿಗೆ ಕರೆದೊಯ್ದಿದ್ದ ರಾಜಕುಮಾರ್ (Rajkumar Takale) ಆಕೆಯ ವೀಡಿಯೋ ಮಾಡಿ ಬಹಿರಂಗ ಮಾಡಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ನಾನು ಕಷ್ಟಕ್ಕೆ ಸ್ಪಂದಿಸಿ ಮನೆಯಲ್ಲಿ ಇಟ್ಕೋತೀನಿ ಅಂದಿದ್ದೆ – ಆದ್ರೆ ನವ್ಯಶ್ರೀ 50ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ರು: ಟಾಕಳೆ ಆರೋಪ

ವೀಡಿಯೋ ರಿಲೀಸ್ ಮಾಡಿದ ಬಳಿಕ ಆಕೆ ನನಗೆ ಗೊತ್ತೇ ಇಲ್ಲ, ಆಕೆ ನನ್ನ ಹೆಂಡತಿ ಅಲ್ಲ, ಆಕೆಯೇ ವೀಡಿಯೋ ಮಾಡಿಕೊಂಡು ಬ್ಲಾಕ್ ಮೇಲ್ ಮಾಡ್ತಿದ್ದಾಳೆ ಎಂದು ಆರೋಪಿಸಿದ್ದಾನೆ. ಒಂದು ವೇಳೆ ರಾಜ್‌ಕುಮಾರ್ ಆಕೆ ತನ್ನ ಹೆಂಡತಿ ಅಲ್ಲ ಅನ್ನೋದಾದ್ರೆ ಗೆಸ್ಟ್ಹೌಸ್ ಬೀಗ ನವ್ಯಶ್ರೀಗೆ ಯಾಕೆ ಕೊಟ್ಟರು? ಇಲ್ಲಿ ರಾಜ್‌ಕುಮಾರ್ ಟಾಕಳೆ ಪ್ರೀ ಪ್ಲಾನ್ ಮಾಡಿಕೊಂಡಿರುವುದಾಗಿ ಚಾರ್ಜ್‌ಶೀಟ್‌ ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಟಾಕಳೆ ವಿರುದ್ಧ ಕೈ ಕಾರ್ಯಕರ್ತೆ ಅತ್ಯಾಚಾರ ಆರೋಪ – ನವ್ಯಶ್ರೀ ವೈದ್ಯಕೀಯ ತಪಾಸಣೆಗೆ ಕರೆದೊಯ್ದ ಪೊಲೀಸ್

ಅಲ್ಲದೇ ರಾಜ್‌ಕುಮಾರ್ 2022ರ ಜುಲೈ 14ರಂದು ವೀಡಿಯೋ ರಿಲೀಸ್ ಮಾಡಿದ್ದ. ಆದರೆ ಜುಲೈ 12ರಂದೇ ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಗಿತ್ತು. ಹಾಗಾಗಿ ಪತ್ರಕರ್ತನ ಜೊತೆ ಸೇರಿ ಕೃತ್ಯ ಎಸಗಿದ್ದಾನೆ. ಈ ಹಿನ್ನೆಲೆಯಲ್ಲಿ ಪತ್ರಕರ್ತನನ್ನೂ ಎ2 ಆರೋಪಿಯಾಗಿ ಪರಿಗಣಿಸಲಾಗಿದೆ. ಜೊತೆಗೆ 2020 ಡಿಸೆಂಬರ್ 18 ರಿಂದ 2021 ಜುಲೈವರೆಗೆ ನವ್ಯಶ್ರೀ ಕುಮಾರಕೃಪಾದಲ್ಲಿದ್ದರು ಎಂದು ಚಾರ್ಜ್ಶೀಟ್‌ನಲ್ಲಿ ತಿಳಿಸಲಾಗಿದೆ.

ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕನಾಗಿದ್ದ ರಾಜಕುಮಾರ ಟಾಕಳೆ ಜವಳಿ ಸಚಿವ ಶ್ರೀಮಂತ್ ಪಾಟೀಲ್‌ರ ವಿಶೇಷ ಕರ್ಥವ್ಯಾಧಿಕಾರಿಯೂ ಆಗಿದ್ದ. ಅದರ ಐಡಿ ಕಾರ್ಡ್ ಬಳಿಸಿಕೊಂಡು ಕುಮಾರಕೃಪದಲ್ಲಿ ರೂಂ ಕೀ ಪಡೆದುಕೊಳ್ಳುತ್ತಿದ್ದ ಎಂದು ಚಾರ್ಜ್‌ಶೀಟ್‌ ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಅರ್ಧರಾತ್ರಿಯಲ್ಲಿ ಅತೃಪ್ತ ಶಾಸಕರ ಬಗ್ಗೆ ಕೈ ನಾಯಕರಿಗೆ ಮಾಹಿತಿ ಕೊಡ್ತಿದೆ – ಮುಂಬೈ ರಹಸ್ಯ ಬಿಚ್ಚಿಟ್ಟ ನವ್ಯಶ್ರೀ

ಏನಿದು ಕೇಸ್? ಬೆಳಗಾವಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ವಿರುದ್ಧ ಅತ್ಯಾಚಾರ, ಕಿಡ್ನಾಪ್, ಗರ್ಭಪಾತ, ಮೋಸ, ಮಹಿಳೆ ಮೇಲೆ ಹಲ್ಲೆ, ಅವಾಚ್ಯವಾಗಿ ನಿಂದಿಸುವುದು, ಜೀವ ಬೆದರಿಕೆ, ಗೌರವಕ್ಕೆ ಧಕ್ಕೆ ಹಾಗೂ ಖಾಸಗೀತನಕ್ಕೆ ಧಕ್ಕೆ ಆರೋಪ ಹಾಗೂ ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿರುವ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ವಿವಿಧ ಸೆಕ್ಷನ್ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರ ಮೇಲೆ ಕೇಸ್ ದಾಖಲಾಗಿತ್ತು.

ಇದಕ್ಕೆ ಪ್ರತಿಯಾಗಿ ನವ್ಯಶ್ರೀ ಅವರ ಕಷ್ಟಕ್ಕೆ ಸ್ಪಂದಿಸಿ ನಾನು ಮನೆಯಲ್ಲಿ ಇಟ್ಟುಕೊಳ್ಳುತ್ತೇನೆ ಅಂದಿದ್ದೆ. ಆದ್ರೆ ನವ್ಯಶ್ರೀ ಕಳೆದ 4 ವರ್ಷಗಳಿಂದ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ. 50 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ರು, ಈಗಾಗಲೇ 2 ಲಕ್ಷ ಹಣವನ್ನೂ ಪಡೆದಿದ್ದಾರೆ ಎಂದು ಪ್ರತಿದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನವ್ಯಶ್ರೀಯನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030083 0 0 0
<![CDATA[ಆರೋಗ್ಯದ ಬಗ್ಗೆ ಅಪ್‌ಡೇಟ್ ನೀಡಿದ ನಟಿ ಸಮಂತಾ]]> https://publictv.in/actress-samantha-gives-update-about-her-treatment-and-she-says-monthly-ivig-party/ Sun, 12 Feb 2023 12:33:27 +0000 https://publictv.in/?p=1030096 ಸೌತ್ ಬ್ಯೂಟಿ ಸಮಂತಾ (Samantha) ಅವರು ಮೈಯೋಸಿಟಿಸ್ (Myosities) ಎಂಬ ಕಾಯಿಲೆಯ ಜೊತೆ ಹೋರಾಡುತ್ತಿದ್ದಾರೆ. ಸಿನಿಮಾ ಶೂಟಿಂಗ್ ಬ್ಯುಸಿಯ ನಡುವೆ ತಮ್ಮ ಹೆಲ್ತ್ ಬಗ್ಗೆ ನಟಿ ಅಪ್‌ಡೇಟ್ ನೀಡಿದ್ದಾರೆ. ಈ ಕುರಿತ ಪೋಸ್ಟ್‌ವೊಂದನ್ನ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

`ಯಶೋದ' (Yashoda) ಸಿನಿಮಾ ರಿಲೀಸ್ ಸಮಯದಲ್ಲಿ ಮೈಯೋಸಿಟಿಸ್ ಕಾಯಿಲೆಗೆ ನಟಿ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದರು. ಪ್ರತಿದಿನವೂ ಈ ಅಪರೂಪದ ಕಾಯಿಲೆಯ ಜೊತೆ ಸ್ಯಾಮ್ ಹೋರಾಡುತ್ತಿದ್ದಾರೆ. ಹೀಗಿರುವಾಗ ಇತ್ತೀಚಿನ `ಶಾಕುಂತಲಂ' ಸಿನಿಮಾ ಈವೆಂಟ್‌ನಲ್ಲಿ ಸಮಂತಾ ಕಣ್ಣೀರಿಟ್ಟಿದ್ದರು. ಇಷ್ಟೇಲ್ಲಾ ಸಂಕಷ್ಟದ ನಡುವೆಯೂ ಸಿನಿಮಾ ಮೇಲಿನ ಪ್ರೀತಿ ಸಮಂತಾಗೆ ಕಮ್ಮಿಯಾಗಿಲ್ಲ.

ಶೂಟಿಂಗ್‌ಗಳ ನಡುವೆ ಸಮಂತಾ ತನ್ನ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. IVIG ಥೆರಪಿ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇತ್ತೀಚಿಗಷ್ಟೆ ಸಮಂತಾ, ನಿರ್ದೇಶಕ ರಾಹುಲ್ ಮತ್ತು ನಂದಿನಿ ರೆಡ್ಡಿ ಅವರನ್ನು ಮುಂಬೈನಲ್ಲಿ ಭೇಟಿಯಾಗಿದ್ದರು. ಫೋಟೋ ಕೂಡ ಶೇರ್ ಮಾಡಿದ್ದಾರೆ. ʻತಿಂಗಳ IVIG ಪಾರ್ಟಿ, ಹೊಸದುʼ ಎಂದು ನಟಿ ಹೇಳಿದ್ದಾರೆ. IVIG ಎಂದರೆ ಥೆರಪಿಯಾಗಿದೆ. ದುರ್ಬಲಗೊಂಡಿರುವ ವ್ಯಕ್ತಿ ರೋಗದ ವಿರುದ್ಧ ಹೋರಾಡಲು ಸಹಾಯ ಮಾಡುವ ಒಂದು ಚಿಕಿತ್ಸೆಯಾಗಿದೆ. ಸದ್ಯ ಸಮಂತಾ ಕೂಡ ಇದೇ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ `ಗಟ್ಟಿಮೇಳ’ ನಟಿ ಪ್ರಿಯಾ- ಸಿದ್ದು ಮೂಲಿಮನಿ

ಈ ಚಿಕಿತ್ಸೆಯ ಪ್ರಕ್ರಿಯೆ ಸುಮಾರು 2 ರಿಂದ 4 ಗಂಟೆಗಳವರೆಗೆ ತೆಗೆದುಕೊಳ್ಳಬಹುದು ಮತ್ತು ಚಿಕಿತ್ಸೆಯ ಸಮಯದಲ್ಲಿ, ತಯಾರಾದ ಇಮ್ಯುನೊಗ್ಲಾಬ್ಯುಲಿನ್ ಅನ್ನು ರಕ್ತನಾಳಗಳಲ್ಲಿ ತುಂಬಿಸಲಾಗುತ್ತದೆ. ಸಮಂತಾ ಫೋಟೋವನ್ನು ಶೇರ್ ಮಾಡಿದ್ದಾರೆ. ಡ್ರಿಪ್ ಪಕ್ಕದಲ್ಲಿ ಕುಳಿತುಕೊಂಡಿದ್ದಾರೆ. ಆದರೆ ಅವರ ಮುಖ ಕಾಣುವುದಿಲ್ಲ. ಸಮಂತಾ ಬೇಗ ಗುಣಮುಖರಾಗಿ ಬರಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030096 0 0 0
<![CDATA[ಮಗನ ಗೆಲುವಿಗಾಗಿ ಕಣ್ಣೀರು ಹಾಕಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ‌. ಇಬ್ರಾಹಿಂ]]> https://publictv.in/jds-state-president-c-m-ibrahim-got-tears-for-his-sons-victory-in-upcoming-election-in-bidar/ Sun, 12 Feb 2023 12:42:47 +0000 https://publictv.in/?p=1030098 ಬೀದರ್: ಮಗನ ಗೆಲುವಿಗಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ‌. ಇಬ್ರಾಹಿಂ (C.M.Ibrahim) ಬಿಕ್ಕಿ ಬಿಕ್ಕಿ ಅತ್ತು ಕಣ್ಣೀರು ಹಾಕಿದ ಘಟನೆ ಬೀದರ್ (Bidar) ಜಿಲ್ಲೆಯ ಚಿಟ್ಟಗುಪ್ಪ ದರ್ಗಾದಲ್ಲಿ ನಡೆದಿದೆ.

ಹಜ್ರತ್ ಸಯ್ಯದ್‌ ಮಖ್ಬೂಬ್‌ ಹುಸೇನಿ ದರ್ಗಾಕ್ಕೆ ಪುತ್ರನ ಜೊತೆ ಭೇಟಿ ನೀಡಿದ ವೇಳೆ ಸಿ.ಎಂ ಇಬ್ರಾಹಿಂ ದರ್ಗಾದ ಗೋರಿಯ ಮುಂದೆ ನಿಂತು ಬಿಕ್ಕಿ ಬಿಕ್ಕಿ ಅಳುತ್ತಾ ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ರಾಜಕೀಯದಲ್ಲಿ ಟಾಪ್ ಲೀಡರ್‌ಗಳ ಮೇಲೆ ಟಾರ್ಗೆಟ್ ಮಾಡುವುದು ಸಹಜ: ಸತೀಶ್ ಜಾರಕಿಹೊಳಿ

700 ಕಿಮೀ ದೂರದಿಂದ ಮಗ ಇಲ್ಲಿಗೆ ಬಂದಿದ್ದಾನೆ. ನನ್ನ ಮಗನನ್ನು ನೀನೇ ರಕ್ಷಿಸಬೇಕು. ಅವನಿಗೆ ಜಯವನ್ನು ಕರುಣಿಸಬೇಕು‌. ಅವನನ್ನು ಕಾಪಾಡಬೇಕು. ನನಗೆ ಇರುವುದು ಒಬ್ಬ ಮಗ. ಆ ಮಗನಿಗೆ ಆಶೀರ್ವಾದ ಮಾಡಿ ಮುಂದಿನ ಚುನಾವಣೆಯಲ್ಲಿ ಗೆಲ್ಲಿಸಿಕೊಡು ದೇವ ಎಂದು ಬೇಡಿಕೊಂಡಿದ್ದಾರೆ.

ದೇವರ ಮುಂದೆ ಪ್ರಾರ್ಥನೆ ಸಲ್ಲಿಸುವಾಗ ಭಾವುಕರಾಗಿ ಕಣ್ಣೀರು ಬರುವುದು ನಿಜ. ಆದರೆ ಸಿ.ಎಂ. ಇಬ್ರಾಹಿಂ ಆ ಭಾಗದ ಮುಸ್ಲಿಮರನ್ನು ಓಲೈಸುವುದಕ್ಕಾಗಿ ದರ್ಗಾದಲ್ಲಿ ಕಣ್ಣೀರು ಹಾಕಿದರೆ ಎಂಬ‌ ಮಾತುಗಳು ಕೇಳಿ ಬಂದಿವೆ. ಈಗಾಗಲೇ ಹುಮ್ನಾಬಾದ್ ಕ್ಷೇತ್ರದಿಂದ ಸಿ.ಎಂ‌. ಇಬ್ರಾಹಿಂ ಪುತ್ರ ಫೈಜ್‌ಗೆ ಜೆಡಿಎಸ್ ಟಿಕೆಟ್ ಘೋಷಣೆಯಾಗಿದ್ದು, ಪುತ್ರನ ಜೊತೆ ಸಿ.ಎಂ. ಇಬ್ರಾಹಿಂ ಕಣ್ಣೀರು ಹಾಕುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇದನ್ನೂ ಓದಿ: ಜೆಡಿಎಸ್ ಶಾಸಕ ಶಿವಲಿಂಗೇಗೌಡ 100% ಕಾಂಗ್ರೆಸ್ ಸೇರ್ಪಡೆಯಾಗ್ತಾರೆ: ಸಿದ್ದರಾಮಯ್ಯ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030098 0 0 0
<![CDATA[ರಾಜ್ಯ ರಾಜಕಾರಣದ ಮೇಲೆ ಆಸಕ್ತಿ ಇಲ್ಲ: ಡಿಕೆ ಸುರೇಶ್]]> https://publictv.in/no-interest-in-state-politics-says-dk-suresh/ Sun, 12 Feb 2023 13:09:36 +0000 https://publictv.in/?p=1030107 ರಾಮನಗರ: ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಡುತ್ತಾರೆ ಹಾಗೂ ರಾಮನಗರ (Ramanagara) ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂಬ ಚರ್ಚೆ ವಿಚಾರಕ್ಕೆ ಸ್ವತಃ ಸಂಸದ ಡಿಕೆ ಸುರೇಶ್ (DK Suresh) ತೆರೆ ಎಳೆದಿದ್ದಾರೆ. ನನಗೆ ರಾಜ್ಯ ರಾಜಕಾರಣದ ಮೇಲೆ ಆಸಕ್ತಿ ಇಲ್ಲ. ಲೋಕಸಭಾ ಸದಸ್ಯನಾಗಿ ಹೆಚ್ಚಿನ ಜವಾಬ್ದಾರಿ ನನ್ನ ಮೇಲಿದೆ ಎಂದಿದ್ದಾರೆ.

ಕನಕಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಚರ್ಚೆ ಆಗುತ್ತಿರುವುದು ಕೇವಲ ಮಾಧ್ಯಮಗಳಲ್ಲಿ ಮಾತ್ರ. ನಾನು ಸದ್ಯಕ್ಕೆ ಲೋಕಸಭಾ ಸದಸ್ಯ. ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರವಾಸ ಮಾಡಿ, ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ಈ ಚರ್ಚೆ ವಿಚಾರವನ್ನು ಮಾಧ್ಯಮದಲ್ಲಿ ಗಮನಿಸಿದ್ದೇನೆ. ನನಗೆ ರಾಜ್ಯ ರಾಜಕಾರಣದ ಮೇಲೆ ಆಸಕ್ತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮಗನ ಗೆಲುವಿಗಾಗಿ ಕಣ್ಣೀರು ಹಾಕಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ‌. ಇಬ್ರಾಹಿಂ

ಸದ್ಯ ನಾನು ಲೋಕಸಭಾ ಸದಸ್ಯ ಆಗಿದ್ದೇನೆ. ನನಗೆ ಹಲವು ಕಡೆ ಆಹ್ವಾನ ಇರುವುದು ಸತ್ಯ. 4-5 ಕ್ಷೇತ್ರಗಳಲ್ಲಿ ನನಗೆ ಆಹ್ವಾನ ಮಾಡುತ್ತಿದ್ದಾರೆ. ಆದರೆ ನಾನು ಜವಬ್ದಾರಿ ಸ್ಥಾನದಲ್ಲಿ ಇರುವುದರಿಂದ ಬಿಟ್ಟು ಹೋಗಲು ಸಾಧ್ಯವಿಲ್ಲ. ಈ ಬಗ್ಗೆ ಹೈಕಮಾಂಡ್ ತೀರ್ಮಾನದ ಬಗ್ಗೆ ನನಗೆ ಗೊತ್ತಿಲ್ಲ. ಅದನ್ನು ಹೈಕಮಾಂಡ್ ಅನ್ನೇ ಕೇಳಿ ಎಂದು ಡಿಕೆ ಸುರೇಶ್ ಹೇಳಿದ್ದಾರೆ. ಇದನ್ನೂ ಓದಿ: ರಾಜಕೀಯದಲ್ಲಿ ಟಾಪ್ ಲೀಡರ್‌ಗಳ ಮೇಲೆ ಟಾರ್ಗೆಟ್ ಮಾಡುವುದು ಸಹಜ: ಸತೀಶ್ ಜಾರಕಿಹೊಳಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030107 0 0 0
<![CDATA[ಬಿಜೆಪಿ ಅಂತರಿಕ ಸಮೀಕ್ಷೆ - ಬೆಂಗಳೂರಿನಲ್ಲಿ ಶಾಕಿಂಗ್‌ ಫಲಿತಾಂಶ]]> https://publictv.in/karnataka-election-2023-bjp-internal-survey-shocking-results-in-bengaluru/ Sun, 12 Feb 2023 13:28:45 +0000 https://publictv.in/?p=1030112 ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಬಿಜೆಪಿಗೆ ಆಡಳಿತ ವಿರೋಧಿ ಅಲೆ ಸವಾಲು ಎದುರಾಗಿದೆ.

ವಿಧಾನಸಭಾ ಚುನಾವಣೆಯ (Karnataka Election) ಹಿನ್ನೆಲೆಯಲ್ಲಿ ಬಿಜೆಪಿ (BJP) ಆಂತರಿಕ ಸಮೀಕ್ಷೆ ನಡೆಸಿತ್ತು. ಈ ಪೈಕಿ ಗೆದ್ದ 15 ಬಿಜೆಪಿ ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಆಡಳಿತ ವಿರೋಧಿ ಅಲೆ ವ್ಯಕ್ತವಾಗಿದೆ.

ರಸ್ತೆಗುಂಡಿ, ಮಳೆ ಪ್ರವಾಹ, ಮಳೆ ಹಾನಿ, ಒಳಚರಂಡಿ ಅವ್ಯವಸ್ಥೆ, ಫುಟ್‌ಪಾತ್, ಟ್ರಾಫಿಕ್ ಜ್ಯಾಮ್‌ ಸಮಸ್ಯೆಯಿಂದ ಜನ ತತ್ತರಿಸುವ ವಿಚಾರ ತಿಳಿದು ಬಂದಿದೆ.

ಮಳೆ ನಿಂತ ಕೂಡಲೇ ಚುನಾವಣೆ ಸಮೀಪ ಆತುರಾತುರವಾಗಿ ಹಲವು ಕಾಮಗಾರಿಗಳನ್ನು ಬಿಬಿಎಂಪಿ ಪೂರ್ಣಗೊಳಿಸಿದೆ. ಆದರೆ ಪೂರ್ಣಗೊಳಿಸಿದ ಕಾಮಗಾರಿಗಳು ಸರಿಯಾಗಿ ನಡೆಯದ ಬಗ್ಗೆ ಜನರ ಅಸಮಾಧಾನ ಇರುವುದು ಸಮೀಕ್ಷೆಯಲ್ಲಿ ಗೊತ್ತಾಗಿದೆ. ಇದನ್ನೂ ಓದಿ: Public TV Explainer: ಭಾರತದಲ್ಲಿ ಲ್ಯಾಬ್‌ನಲ್ಲೇ ತಯಾರಾಗುತ್ತಾ ವಜ್ರ? – ಕೃತಕ ವಜ್ರ ಹೇಗೆ ತಯಾರಿಸ್ತಾರೆ ಗೊತ್ತಾ?

ಈ ಕಾರಣಕ್ಕೆ ಜನಾಕ್ರೋಶ ತಣಿಸಲು ಬೆಂಗಳೂರಿಗೆ ಮೋದಿ (Narendra Modi) ಅವರನ್ನು ಪದೇ ಪದೇ ಕರೆ ತರಲು ಬಿಜೆಪಿ ಪ್ಲ್ಯಾನ್‌ ಮಾಡಿದೆ. ಸೋಮವಾರದ ಏರೋ‌ ಇಂಡಿಯಾ ಶೋ ಉದ್ಘಾಟನಾ ಭಾಷಣದಲ್ಲಿ ಮೋದಿ ಡಬಲ್‌ ಎಂಜಿನ್‌ ಸರ್ಕಾರದ ಸಾಧನೆಯನ್ನು ಬಣ್ಣಿಸುವ ಸಾಧ್ಯತೆಯಿದೆ.

ಕೇಂದ್ರ ಬಜೆಟ್‌ ಘೋಷಣೆ, ಅನುದಾನಗಳ ಬಗ್ಗೆಯೂ ಪ್ರಧಾನಿ ಪ್ರಸ್ತಾಪ ಮಾಡುವ ಸಾಧ್ಯತೆಯಿದೆ. ಅಭಿವೃದ್ಧಿ ಮಂತ್ರ ಜಪಿಸುವ ಮೂಲಕ ಮೋದಿ ಆಡಳಿತ ವಿರೋಧಿ ಅಲೆಯನ್ನು ತಗ್ಗಿಸಲಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030112 0 0 0
<![CDATA[ಅಂಬೇಡ್ಕರ್‌ ವಿರುದ್ಧ ಹಾಸ್ಯ ಮಾಡುವುದು ಅಪರಾಧವಲ್ಲ: ನಟ ಚೇತನ್]]> https://publictv.in/we-must-have-right-to-poke-fun-at-anything-anyone-for-strong-democracy-says-sandalwood-actor-chetan/ Sun, 12 Feb 2023 13:47:06 +0000 https://publictv.in/?p=1030113 `ಆ ದಿನಗಳು' (Aa Dinagalu) ಖ್ಯಾತಿಯ ಚೇತನ್ ಸದಾ ಒಂದಲ್ಲಾ ಒಂದು ಕಾಂಟ್ರವರ್ಸಿಯ ಮೂಲಕ ಸುದ್ದಿಯಲ್ಲಿರುತ್ತಾರೆ. ಇದೀಗ ನಾಟಕವೊಂದರಲ್ಲಿ ವಿದ್ಯಾರ್ಥಿಗಳು ಅಂಬೇಡ್ಕರ್ ಬಗ್ಗೆ ಅವಹೇಳನ ಮಾಡಿರುವ ಆರೋಪ ಕೇಳಿ ಬಂದಿದೆ. ನಾಟಕದಲ್ಲಿ ನಟಿಸಿದ ವಿದ್ಯಾರ್ಥಿಗಳನ್ನು ವಿಶ್ವವಿದ್ಯಾನಿಲಯವು ಅಮಾನತು ಮಾಡಲಾಗಿದೆ. ವಿಶ್ವವಿದ್ಯಾನಿಲಯದ ನಡೆಯ ಬಗ್ಗೆ ನಟ ಚೇತನ್ ಕಿಡಿಕಾರಿದ್ದಾರೆ. ಅಂಬೇಡ್ಕರ್‌ (Ambedkar) ವಿರುದ್ಧ ಹಾಸ್ಯ ಮಾಡುವುದು ಅಪರಾಧವಲ್ಲ ಎಂದು ನಟ ಚೇತನ್‌ (Actor Chethan) ವಾಗ್ದಾಳಿ ಮಾಡಿದ್ದಾರೆ.

ಇತ್ತೀಚಿಗೆ ಬೆಂಗಳೂರಿನ (Bengalore) ಜೈನ್ ವಿಶ್ವವಿದ್ಯಾಲಯದ (Jain University) ಪ್ರದರ್ಶಿಸಿದ ಕಿರು ನಾಟಕದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಬಗ್ಗೆ ಅವಹೇಳನ ಮಾಡಿ, ಜಾತಿ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ರಾಜ್ಯದ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಅನೇಕರು ಈ ಕಿರು ನಾಟಕದ ವಿರುದ್ಧ ಕಿಡಿಕಾರಿದ್ದಾರೆ. ನಾಟಕದಲ್ಲಿ ಅಭಿನಯಿಸಿದ ವಿದ್ಯಾರ್ಥಿಗಳನ್ನು ಅಮಾನತು ಗೊಳಿಸಿಸುವ ಮೂಲಕ ವಿಶ್ವವಿದ್ಯಾಲಯ ಕ್ರಮ ಕೈಗೊಂಡಿದ್ದಾರೆ. ಹಾಗೆಯೇ ಹಲವು ಕಡೆ ವಿದ್ಯಾರ್ಥಿಗಳ ವಿರುದ್ಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಆರೋಗ್ಯದ ಬಗ್ಗೆ ಅಪ್‌ಡೇಟ್ ನೀಡಿದ ನಟಿ ಸಮಂತಾ

ಇದೀಗ ಈ ಬೆಳವಣಿಗೆಯ ಕುರಿತು ನಟ ಚೇತನ್ ಸೋಷಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ಹೊರಹಾಕಿದ್ದಾರೆ. ಬಲವಾದ ಪ್ರಜಾಪ್ರಭುತ್ವಕ್ಕಾಗಿ, ಎಲ್ಲವನ್ನೂ ಮತ್ತು ಎಲ್ಲರನ್ನೂ ತಮಾಷೆ ಮಾಡುವ ಹಕ್ಕು ನಮಗಿರಬೇಕು. ನಾವುಗಳು ಮೋದಿಯನ್ನು ಅಪಹಾಸ್ಯ ಮಾಡುವ ಸ್ಟ್ಯಾಂಡ್‌-ಅಪ್ ಕಾಮಿಕ್ಸ್ ಮತ್ತು ನಾಟಕಗಳನ್ನು ಹೇಗೆ ಸೆನ್ಸಾರ್ ಮಾಡಬಾರದು, ರಾಮ/ ಮಹಮ್ಮದ್/ಬಸವ ಅಂಬೇಡ್ಕರ್/ದಲಿತರ ವಿರುದ್ಧ `ಹಾಸ್ಯ'ವನ್ನು ಕೂಡ ಅಪರಾಧವೆಂದು ಪರಿಗಣಿಸುವುದು ಮಾಡುವುದು ಪ್ರಜಾಪ್ರಭುತ್ವವಲ್ಲ ಎಂದು ನಟ ಟ್ವೀಟ್ ಮಾಡಿದ್ದಾರೆ.

ಜೈನ್ ಯುನಿವರ್ಸಿಟಿಯ 6 ವಿದ್ಯಾರ್ಥಿಗಳ (6 Students) ಮೇಲೆ ಎಫ್‌ಐಆರ್/ ಅಮಾನತು ವಾಕ್ ಸ್ವಾತಂತ್ರ್ಯದ ವಿರುದ್ಧವಾಗಿದೆ ಎಂದು ಟ್ವೀಟ್ ಮಾಡುವ ಮೂಲಕ ನಟ ಚೇತನ್ ಕಿಡಿಕಾರಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030113 0 0 0
<![CDATA[ಟಿವಿ ಲೈವ್‌ನಲ್ಲೇ ಪತಿಗೆ ವಿಚ್ಛೇದನ ಘೋಷಿಸಿದ ನ್ಯೂಸ್‌ ಆ್ಯಂಕರ್‌]]> https://publictv.in/us-news-anchor-julie-banderas-announces-divorce-on-live-tv/ Sun, 12 Feb 2023 13:45:38 +0000 https://publictv.in/?p=1030121 ನ್ಯೂಯಾರ್ಕ್: ʼಫಾಕ್ಸ್‌ʼ (Fox) ಸುದ್ದಿ ವಾಹಿನಿ ನಿರೂಪಕಿ (ಆ್ಯಂಕರ್‌) ಜೂಲಿ ಬಾಂಡೆರಾನ್‌ (Julie Banderas) ಅವರು ಟಿವಿ ಲೈವ್‌ನಲ್ಲೇ ತನ್ನ ಪತಿಗೆ ವಿಚ್ಛೇದನ ಘೋಷಿಸಿ ಪ್ರೇಕ್ಷಕರಲ್ಲಿ ಅಚ್ಚರಿ ಮೂಡಿಸಿದ್ದಾರೆ.

ವ್ಯಾಲೆಂಟೈನ್ಸ್‌ ಡೇ ಕುರಿತು ಟಿವಿ ವಾಹಿನಿಯೊಂದು ಕಾರ್ಯಕ್ರಮ ನಡೆಸುತ್ತಿತ್ತು. ಇದರಲ್ಲಿ ಪಾಲ್ಗೊಂಡಿದ್ದ ಜೂಲಿ ಬಾಂಡೆರಾನ್‌, ಲೈವ್‌ನಲ್ಲೇ ವಿಚ್ಛೇದನ ಘೋಷಿಸಿದ್ದಾರೆ. ಇವರು 2009ರಲ್ಲಿ ಆಂಡ್ರ್ಯೂ ಸ್ಯಾನ್ಸೋನ್‌ ಅವರನ್ನು ವಿವಾಹವಾಗಿದ್ದರು. ಇದನ್ನೂ ಓದಿ: ಧರ್ಮನಿಂದನೆ ಆರೋಪ – ಪಾಕ್ ವ್ಯಕ್ತಿಯನ್ನು ಜೈಲಿನಿಂದ ಎಳೆದೊಯ್ದು ಹತೈಗೈದ ಜನ

ಕಾರ್ಯಕ್ರಮದ ವೇಳೆ ವ್ಯಾಲೆಂಟೈನ್ಸ್‌ ಡೇ ಕುರಿತು ಕೀಳು ಪದವನ್ನು ನಿರೂಪಕಿ ಜೂಲಿ ಬಳಸಿದ್ದಾರೆ. ಇದು ಮೂರ್ಖತನ ಎಂದು ಸಹ ಜರಿದಿದ್ದಾರೆ. ನಾನು ವಿಚ್ಛೇದನವನ್ನು ಪಡೆಯುತ್ತಿದ್ದೇನೆ. ಆ ಬಗ್ಗೆ ಇಲ್ಲಿಯೇ ಮೊದಲ ಬಾರಿಗೆ ಹೇಳುತ್ತಿದ್ದೇನೆ ಎಂದು ಜೂಲಿ ಅವರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನಾ ದಿನವೇ ಜೂಲಿ ಅವರು ವಿಚ್ಛೇದನ ಪಡೆಯುವ ಬಗ್ಗೆ ಘೋಷಣೆ ಮಾಡುವುದಾಗಿ ಟ್ವೀಟ್‌ ಮಾಡಿದ್ದರು. ಜೊತೆ ಸೆಲ್ಫಿ ಫೋಟೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದರು. ಇದನ್ನೂ ಓದಿ: ನಾನು ಚಾಕೊಲೇಟ್‌ ಖರೀದಿಸದಿದ್ದರೂ ಪರ್ವಾಗಿಲ್ಲ..: ಕೂಡಿಟ್ಟಿದ್ದ ಹಣವನ್ನು ಟರ್ಕಿ ಭೂಕಂಪ ಸಂತ್ರಸ್ತರಿಗೆ ನೀಡಿದ 9ರ ಬಾಲಕ

ನಿರೂಪಕಿ ಜೂಲಿ ಅವರು 2009ರಲ್ಲಿ ಆಂಡ್ರ್ಯೂ ಸ್ಯಾನ್ಸೋನ್ ಅವರನ್ನು ಮದುವೆಯಾಗಿದ್ದರು. ಈ ದಂಪತಿಗೆ ಮೂರು ಮಕ್ಕಳಿದ್ದಾರೆ. ಕಳೆದ ವರ್ಷ ಡಿಸೆಂಬರ್‌ನಲ್ಲೇ ಸ್ಯಾನ್ಸೋನ್‌ಗೆ ವಿಚ್ಛೇದನ ನೀಡುವ ಬಗ್ಗೆ ಜೂಲಿ ಸುಳಿವು ನೀಡಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030121 0 0 0
<![CDATA[ದುನಿಯಾ ವಿಜಯ್‌ ಡೈನಾಮಿಕ್‌ & ಡ್ಯಾಶಿಂಗ್‌ ಸ್ಟಾರ್‌ ಎಂದು ಹಾಡಿ ಹೊಗಳಿದ ನಟಿ ರಿಷಿಕಾ]]> https://publictv.in/rishika-singh-speaks-about-duniya-vijay/ Sun, 12 Feb 2023 13:58:17 +0000 https://publictv.in/?p=1030128

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030128 0 0 0
<![CDATA[ಬೆಳಗಾವಿಯಲ್ಲಿ ಮರಾಠಾರ ಸಹಕಾರ ಇಲ್ಲದೇ ಯಾವ ಪಕ್ಷವೂ ಗೆಲ್ಲಲು ಸಾಧ್ಯವಿಲ್ಲ: ರಮೇಶ್ ಜಾರಕಿಹೊಳಿ]]> https://publictv.in/no-party-can-win-without-maratha-cooperation-in-belagavi-says-ramesh-jarkiholi/ Sun, 12 Feb 2023 14:18:35 +0000 https://publictv.in/?p=1030133 ಬೆಳಗಾವಿ: ಜಿಲ್ಲೆಯ 18 ಕ್ಷೇತ್ರದಲ್ಲಿ 10 ಕ್ಷೇತ್ರ ಮರಾಠ ಸಮುದಾಯ (Maratha Community) ಸಹಕಾರ ಇಲ್ಲದೇ ಯಾವುದೇ ಪಕ್ಷವೂ ಗೆಲ್ಲಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಹೇಳಿದರು.

ಗೋಕಾಕ್‌ನಲ್ಲಿ ಕ್ಷತ್ರಿಯ ಮರಾಠಾ ಸಮಾವೇಶದಲ್ಲಿ ಮಾತನಾಡಿದ ಅವರು, ಗೋಕಾಕ್‌ನಲ್ಲಿ ಲಿಂಗಾಯತ ಪಂಚಮಸಾಲಿ ಸಮಾವೇಶದಲ್ಲಿ ತಮ್ಮ ವಿರುದ್ಧ ಮಾತನಾಡಿದ ನಾಯಕರಿಗೆ ಪರೋಕ್ಷವಾಗಿ ರಮೇಶ್ ಜಾರಕಿಹೊಳಿ ಟಾಂಗ್ ನೀಡಿದರು. ಚುನಾವಣೆಯಲ್ಲಿ (Assembly Election) ಎಷ್ಟೇ ಒಗ್ಗಟ್ಟಾಗಿದ್ದರೂ ಸಾಕಾಗುವುದಿಲ್ಲ. ಪಕ್ಷದ ಪ್ರಮುಖ ನಾಯಕ ಇರುವುದರಿಂದ ಒಂದೇ ಹಾದಿಯಲ್ಲಿ ಮಾತನಾಡಲು ಬರಲ್ಲ. ನಾವು ಬೇಡಿಕೊಳ್ಳುತ್ತಾ ಅಡ್ಡಾಡೋದಕ್ಕಿಂತ ನಮ್ಮಲ್ಲೇ ಬರಬೇಕು ಎಂದರೆ ಒಗ್ಗಟ್ಟಾಗಬೇಕು. ಚುನಾವಣೆಯಲ್ಲಿ ಒಗ್ಗಟ್ಟಾಗಿ, ಮುಗಿದಮೇಲೆ ಮನೆಯಲ್ಲಿದ್ದರೆ ಏನೂ ಪ್ರಯೋಜನವಿಲ್ಲ ಎಂದರು. ಇದನ್ನೂ ಓದಿ: ರಾಜ್ಯ ರಾಜಕಾರಣದ ಮೇಲೆ ಆಸಕ್ತಿ ಇಲ್ಲ: ಡಿಕೆ ಸುರೇಶ್

ಬೆಳಗಾವಿ ಜಿಲ್ಲೆಯ 18 ಕ್ಷೇತ್ರದಲ್ಲಿ 10 ಕ್ಷೇತ್ರ ಮರಾಠ ಸಮುದಾಯ ಇಲ್ಲದೇ ಗೆಲ್ಲಲು ಸಾಧ್ಯವಿಲ್ಲ. ಯಾವುದೇ ಪಕ್ಷ ಇರಲಿ ಗೆಲ್ಲಲು ಸಾಧ್ಯವಿಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದರು. ಇದನ್ನೂ ಓದಿ: ಮಗನ ಗೆಲುವಿಗಾಗಿ ಕಣ್ಣೀರು ಹಾಕಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ‌. ಇಬ್ರಾಹಿಂ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030133 0 0 0
<![CDATA[ದೇಶದ ಅತಿದೊಡ್ಡ ಮುಂಬೈ- ದೆಹಲಿ ಎಕ್ಸ್‌ಪ್ರೆಸ್‌ವೇಗೆ ಮೋದಿ ಚಾಲನೆ]]> https://publictv.in/pm-modi-opens-delhi-mumbai-expressway-phase-1-delhi-jaipur-travel-time-cut-by-50-percent/ Sun, 12 Feb 2023 14:55:31 +0000 https://publictv.in/?p=1030134 ಜೈಪುರ: ರಾಜಸ್ಥಾನ  ಚುನಾವಣೆಯ ಸನಿಹದಲ್ಲಿ ದೇಶದ ಅತಿದೊಡ್ಡ ಮುಂಬೈ-ದೆಹಲಿ ಎಕ್ಸ್‌ಪ್ರೆಸ್‌ವೇಯ (Delhi-Mumbai Expressway) ಮೊದಲ ಹಂತವನ್ನು ಪ್ರಧಾನಿ ಮೋದಿ (PM Narendra Modi) ಲೋಕಾರ್ಪಣೆ ಮಾಡಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ 1,386 ಕಿಲೋಮೀಟರ್‌ಗಳ ಎಕ್ಸ್‌ಪ್ರೆಸ್‌ ಹೈವೇಯನ್ನು ಅತ್ಯಂತ  ವೇಗವಾಗಿ ಪೂರ್ಣಗೊಳಿಸುತ್ತಿದೆ. ಇದರ ಮೊದಲ ಹಂತವಾಗಿ ಸಾಹ್ನಾ - ದೌಸಾ ಮಧ್ಯೆ ನಿರ್ಮಿಸಲಾದ ಹೆದ್ದಾರಿಯನ್ನು ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ.

ಇದರಿಂದಾಗಿ ದೆಹಲಿ-ಜೈಪುರ (Delhi-Jaipur) ನಡುವಿನ ಅಂತರ ಎರಡು ಗಂಟೆಗೆ ಇಳಿದಿದೆ. ಸದ್ಯ ದೆಹಲಿಯಿಂದ ಜೈಪುರಕ್ಕೆ ತೆರಳಲು ನಾಲ್ಕರಿಂದ ಐದು ಗಂಟೆ ಹಿಡಿಯುತ್ತಿದೆ. ಈ ಎಂಟು ಲೇನ್‍ಗಳ ಸಾಹ್ನಾ -ದೌಸಾ 246 ಕಿಲೋಮೀಟರ್ ಹೆದ್ದಾರಿಯನ್ನು 10,400 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದನ್ನೂ ಓದಿ: ʼಸುಪ್ರೀಂʼ ನಿವೃತ್ತ ನ್ಯಾಯಾಧೀಶ ಕನ್ನಡಿಗ ಅಬ್ದುಲ್‌ ನಜೀರ್‌ ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕ

ರಾಜಸ್ಥಾನ-ಹರಿಯಾಣ-ಮಧ್ಯಪ್ರದೇಶ-ಗುಜರಾತ್-ಮಹಾರಾಷ್ಟ್ರ ರಾಜ್ಯಗಳನ್ನು ಈ ಎಕ್ಸ್‌ಪ್ರೆಸ್‌ವೇ ಸಂಪರ್ಕಿಸುತ್ತದೆ. 2019ರ ಮಾರ್ಚ್ 9ರಂದು ಆರಂಭಗೊಂಡಿದ್ದು ಈ ವರ್ಷಾಂತ್ಯದಲ್ಲಿ ಪೂರ್ಣಗೊಳ್ಳುವ ಸಾಧ್ಯತೆಯಿದೆ.

ಈ ಯೋಜನೆಗೆ 5 ಸಾವಿರ ಹೆಕ್ಟೇರ್ ಭೂ ಸ್ವಾಧೀನ ಮಾಡಲಾಗಿದ್ದು 1 ಲಕ್ಷ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತದೆ. ಪ್ರಯಾಣದ ಅವಧಿ 24 ಗಂಟೆಯಿಂದ 12 ಗಂಟೆಗೆ ಇಳಿಕೆಯಾಗಲಿದ್ದು ಈಗ ಇರುವುದಕ್ಕಿಂತ 180 ಕಿ.ಮೀ ಕಡಿಮೆಯಾಗಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030134 0 0 0
<![CDATA[ಬೆಂಗಳೂರಿಗೆ ಆಗಮಿಸಿದ ಮೋದಿ: ನಾಡಿನ ಗಣ್ಯರ ಜೊತೆ ಸಂವಾದ]]> https://publictv.in/pm-narendra-modi-ji-landed-in-hal-airport-bengaluru/ Sun, 12 Feb 2023 15:43:47 +0000 https://publictv.in/?p=1030144 ಬೆಂಗಳೂರು: ಏರೋ ಇಂಡಿಯಾ (Aero India 2023) ಶೋ ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ (Bengaluru) ಆಗಮಿಸಿದ್ದಾರೆ.

ಇಂದು ರಾತ್ರಿ ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ (Narendra Modi) ಅವರನ್ನು ರಾಜ್ಯಪಾಲ ಗೆಹ್ಲೋಟ್‌, ಸಿಎಂ ಬೊಮ್ಮಾಯಿ ಸೇರಿ ಹಲವರು ಸ್ವಾಗತಿಸಿದರು. ಸದ್ಯ ಪ್ರಧಾನಮಂತ್ರಿಗಳು ರಾಜಭವನದಲ್ಲಿ (Raj Bhavan) ತಂಗಿದ್ದು, ರಾಜಭವನದಲ್ಲಿ ನಾಡಿನ ವಿವಿಧ ಕ್ಷೇತ್ರಗಳ ಪ್ರಮುಖರೊಂದಿಗೆ ಪ್ರಧಾನಿ ಮೋದಿ ಡಿನ್ನರ್ ಸಭೆ ನಡೆಸಿದ್ದಾರೆ.

ಮೋದಿ ಜೊತೆ ಡಿನ್ನರ್ ಸಂವಾದದಲ್ಲಿ ಸಿನಿಮಾ, ಉದ್ಯಮ ಹಾಗೂ ಕ್ರೀಡಾ ವಲಯದ ಗಣ್ಯರಿಗೆ ಆಹ್ವಾನ ನೀಡಲಾಗಿತ್ತು. ನಟ ಯಶ್, ನಟ, ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರು, ಅಶ್ವಿನಿ ಪುನೀತ್ ರಾಜ್‌ಕುಮಾರ್‌, ಶ್ರದ್ಧಾ ಜೈನ್, ನಿರ್ದೇಶಕ ಪ್ರಶಾಂತ್ ನೀಲ್, ಕ್ರಿಕೆಟ್ ಕ್ಷೇತ್ರದ ಜಾವಗಲ್ ಶ್ರೀನಾಥ್, ವೆಂಕಟೇಶ್ ಪ್ರಸಾದ್, ಅನಿಲ್ ಕುಂಬ್ಳೆ ದಂಪತಿ, ಮಯಾಂಕ್ ಅಗರ್‌ವಾಲ್, ಮನೀಶ್ ಪಾಂಡೆ, ಉದ್ಯಮ ವಲಯದಿಂದ ನಿತಿನ್ ಕಾಮತ್, ತರುಣ್ ಮೆಹ್ತಾ ಭಾಗವಹಿಸಿದ್ದರು.

ಮೋದಿ ಜತೆಗಿನ ಸಂವಾದಕ್ಕೆ ಪ್ರತಿಯೊಂದು ತಂಡಕ್ಕೂ 10 ನಿಮಿಷಗಳ ಕಾಲಾವಕಾಶ, ಮಾಡಿಕೊಡಲಾಗಿತ್ತು. ಕ್ರಿಕೆಟರ್ಸ್ ಗೆ 10 ನಿಮಿಷ, ನಟರ ಟೀಂಗೆ 10 ನಿಮಿಷ , ಉದ್ಯಮಿಗಳಿಗೆ 10 ನಿಮಿಷದಂತೆ ಕಾಲಾವಕಾಶ ನೀಡಲಾಗಿತ್ತು.

ಸೋಮವಾರ ಚಾಲನೆ: ವಿಶ್ವದ ಚಿತ್ತ ಸೆಳೆದಿರುವ ಏರೋ ಇಂಡಿಯಾ ಶೋ 2023ಕ್ಕೆ ಸೋಮವಾರ ವಿದ್ಯುಕ್ತ ಚಾಲನೆ ಸಿಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಐದು ದಿನಗಳ ಕಾಲ ನಡೆಯೋ ಏರ್ ಶೋಗೆ ಚಾಲನೆ ನೀಡಲಿದ್ದಾರೆ.

ಬೆಳಗ್ಗೆ 11:30 ರವರೆಗೂ ಗಗನದಲ್ಲಿ ಲೋಹದ ಹಕ್ಕಿಗಳ ಚಮತ್ಕಾರ ವೀಕ್ಷಣೆ ಮಾಡಲಿದ್ದಾರೆ. ಬೆಳಗ್ಗೆ 11.45 ಕ್ಕೆ ಯಲಹಂಕ ವಾಯುನೆಲೆಯಿಂದಲೇ ತ್ರಿಪುರಾ ಚುನಾವಣಾ ಪ್ರಚಾರಕ್ಕಾಗಿ ಅಗರ್ತಲಾಗೆ ಪ್ರಧಾನಿ ಮೋದಿ ಪಯಣ ಬೆಳೆಸಲಿದ್ದಾರೆ. ಇದನ್ನೂ ಓದಿ: ದೇಶದ ಅತಿದೊಡ್ಡ ಮುಂಬೈ- ದೆಹಲಿ ಎಕ್ಸ್‌ಪ್ರೆಸ್‌ವೇಗೆ ಮೋದಿ ಚಾಲನೆ

ಏರೋ ಇಂಡಿಯಾ ಶೋ ಹಿನ್ನೆಲೆಯಲ್ಲಿ ಫೆ.17ರವರೆಗೂ ಕೆಐಎಎಲ್‍ನಲ್ಲಿ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಹೆಬ್ಬಾಳ ಫ್ಲೈಓವರ್ ಬಂದ್ ಮಾಡಿರುವ ಕಾರಣ ವಿಮಾನ ನಿಲ್ದಾಣ ರಸ್ತೆಯಲ್ಲಿ ವಾಹನ ದಟ್ಟಣ ಏರ್ಪಡುತ್ತಿದೆ. ನಾಳೆಯಿಂದ ಏರ್‌ ಶೋ ನೋಡಲು ಸಾವಿರಾರು ಜನ ಬರುವ ಹಿನ್ನೆಲೆಯಲ್ಲಿ ವಾಹನದಟ್ಟಣೆ ಇನ್ನಷ್ಟು ಹೆಚ್ಚಲಿದೆ.

ಈ ಸಲದ ಏರ್ ಶೋ 14ನೇ ಆವೃತ್ತಿಯಾಗಿದೆ. ಬಾನಂಗಳದಲ್ಲಿ ಯುದ್ಧ ವಿಮಾನಗಳು, ಸೇನಾಪಡೆಯ ಹೆಲಿಕಾಪ್ಟರ್‌ಗಳ ರೋಚಕ ಹಾರಾಟವನ್ನು ವೀಕ್ಷಕರು ಆಸ್ವಾದಿಸಲು ಅವಕಾಶ ಮಾಡಿಕೊಡಲಾಗಿದೆ. ಒಟ್ಟು ದೇಶೀಯ ಹಾಗೂ ವಿದೇಶಿ 731 ಪ್ರದರ್ಶಕರು ಭಾಗವಹಿಸಲಿದ್ದಾರೆ. ಏರೋಸ್ಪೇಸ್, ಭಾರತೀಯ ವಾಯುಪಡೆ ಮತ್ತು ರಕ್ಷಣಾ ವಲಯದ ಟ್ರೇಡ್ ಎಕ್ಸ್‌ಪೋ ಕೂಡ ನಡೆಯಲಿದೆ. ಏರೋಸ್ಪೇಸ್ ವಲಯದ ಹೂಡಿಕೆದಾರರು, ಪರಿಣತರು ಕೂಡ ಪಾಲ್ಗೊಳ್ಳಲಿದ್ದಾರೆ.  ಯಲಹಂಕದ ಏರ್ ಫೋರ್ಸ್ ಸ್ಟೇಷನ್‌ನಲ್ಲಿ ಸುಮಾರು 35,000 ಚದರ ಮೀಟರ್ ಪ್ರದೇಶದಲ್ಲಿ ಪ್ರದರ್ಶನ ನಡೆಯಲಿದೆ.

ಮೋದಿಯವರು ಒಂದೇ ವಾರದಲ್ಲಿ ಎರಡನೇ ಬಾರಿಗೆ ಭೇಟಿ ಕೊಡುತ್ತಿದ್ದಾರೆ. ಫೆ.6 ರಂದು ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಗೆ ಭೇಟಿ ನೀಡಿದ್ದರು. ಕರ್ನಾಟಕ ಎಲೆಕ್ಷನ್ ಸಮೀಪ ಸಿಲಿಕಾನ್ ಸಿಟಿ ಮತದಾರರ‌‌ ಮೇಲೆ ಮೋದಿ ಮೂಲಕ ಪ್ರಭಾವ ಬೀರಲು ಬಿಜೆಪಿ ಕಸರತ್ತು ನಡೆಸಿದೆ. ನಗರದ ಮೂಲಸೌಕರ್ಯ ಕಾಮಗಾರಿಗಳ ವಿಳಂಬದಿಂದ ಹಲವು ಕಡೆ ಆಡಳಿತ ವಿರೋಧಿ ಅಲೆ ಸವಾಲು ಉದ್ಭವಿಸಿದೆ. ಬೆಂಗಳೂರಿನಲ್ಲಿ ಮೋದಿ ಅಲೆ ಸೃಷ್ಟಿಸಿ ಜನಾಕ್ರೋಶ ತಣಿಸಲು ಬಿಜೆಪಿ ತಂತ್ರ ಹೆಣೆದಿದೆ.‌ ಮುಂದೆಯೂ ನಗರದಲ್ಲಿ ಮೋದಿ ರೋಡ್ ಶೋ, ರ್‍ಯಾಲಿ ಆಯೋಜಿಸಿ ಆ ಮೂಲಕ ನಗರದ ಮತ ವರ್ಗ ಸೆಳೆಯಲು ಪ್ಲಾನ್ ಮಾಡಲಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030144 0 0 0
<![CDATA[ಅಂಬೇಡ್ಕರ್‌ಗೆ ಅಪಮಾನ - ದಲಿತಪರ ಸಂಘಟನೆಯಿಂದ ಜೈನ್ ವಿವಿ ಬೋರ್ಡ್‌ಗೆ ಮಸಿ]]> https://publictv.in/insult-to-ambedkar-jain-vv-board-black-ink-by-pro-dalit-organization/ Sun, 12 Feb 2023 15:55:11 +0000 https://publictv.in/?p=1030145 ಬೆಂಗಳೂರು: ನಗರದ ಪ್ರತಿಷ್ಠಿತ ಜೈನ್ ವಿಶ್ವವಿದ್ಯಾಲಯದಲ್ಲಿ (Jain University) ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್‌ಗೆ (BR Ambedkar) ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಭಾನುವಾರ ಕಾಲೇಜಿನ ಮುಂದೆ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟ (NSUI) ಹಾಗೂ ದಲಿತಪರ ಸಂಘಟನೆಗಳು (Pro Dalit Organization) ಪ್ರತಿಭಟನೆ ನಡೆಸಿ ಕಾಲೇಜಿನ ಬೋರ್ಡ್‌ಗೆ ಮಸಿ ಬಳಿದಿದ್ದಾರೆ.

ಲಾಲ್‌ಬಾಗ್ ರಸ್ತೆಯಲ್ಲಿರುವ ಜೈನ್ ಯುನಿವರ್ಸಿಟಿ ಸೆಂಟರ್ ಫಾರ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನ 6 ವಿದ್ಯಾರ್ಥಿಗಳು ಅಂಬೇಡ್ಕರ್ ಹಾಗೂ ದಲಿತರಿಗೆ ಅವಮಾನ ಮಾಡಿದ್ದಾರೆ ಎನ್ನುವ ಆರೋಪದ ಕಿಡಿ ಹೊತ್ತಿಕೊಂಡಿದೆ. ಫೆಬ್ರವರಿ 6ರಂದು ಕಾಲೇಜಿನ ಯುವಜನೋತ್ಸವ ಕಾರ್ಯಕ್ರಮದಲ್ಲಿ ಜಾತಿ ನಿರ್ಮೂಲನೆಯ ಬಗ್ಗೆ ಸಂದೇಶ ನೀಡುವ ಭರದಲ್ಲಿ, ವಿದ್ಯಾರ್ಥಿಗಳ ಗುಂಪೊಂದು ಅವಹೇಳನ ಪದಗಳ ಬಳಕೆ ಮಾಡಿತ್ತು. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಭಾನುವಾರ ಎನ್‌ಎಸ್‌ಯುಐ ಹಾಗೂ ದಲಿತಪರ ಸಂಘಟನೆಗಳು ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿ, ಬೋರ್ಡ್‌ಗೆ ಮಸಿ ಬಳಿದಿದ್ದಾರೆ.

ವಿದ್ಯಾರ್ಥಿಗಳು ಬಿಆರ್ ಅಂಬೇಡ್ಕರ್ ಅಲ್ಲ, ಬಿಯರ್ ಅಂಬೇಡ್ಕರ್. ಡೋಂಟ್ ಟಚ್ ಮಿ, ಟಚ್ ಮಿ ಎಂದು ಹಾಡನ್ನು ಪ್ಲೇ ಮಾಡಿ ಗೇಲಿ ಮಾಡಿದ್ದಲ್ಲದೇ ನೀವು ಡಿ-ಲಿಟ್ ಆಗಿರುವಾಗ ದಲಿತರಾಗಿರಲು ಕಾರಣವೇನು ಎಂದು ವಿವಾದಾತ್ಮಕವಾಗಿ ಸ್ಕಿಟ್ ಪ್ರದರ್ಶನ ಮಾಡಿದ್ದಾರೆ. ಈ ವಿವಾದದ ಕಿಚ್ಚು ಹೆಚ್ಚಾಗುತ್ತಿದ್ದಂತೆ ಕಾಲೇಜು ಆಡಳಿತ ಮಂಡಳಿ, ಬೇಷರತ್ ಕ್ಷಮೆಯಾಚಿಸಿದೆ. ಶಿಸ್ತುಪಾಲನ ಕಮಿಟಿಯಿಂದಲೂ ಸ್ಕಿಟ್ ಪ್ರದರ್ಶನ ಮಾಡಿದ 6 ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ: ಅಂಬೇಡ್ಕರ್‌ ವಿರುದ್ಧ ಹಾಸ್ಯ ಮಾಡುವುದು ಅಪರಾಧವಲ್ಲ: ನಟ ಚೇತನ್

ಸಾಮಾಜಿಕ ಮಾಧ್ಯಮಗಳಲ್ಲಿ ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಮಹಾರಾಷ್ಟ್ರದಲ್ಲಿ ದಲಿತ ಸಂಘಟನೆಯ ಅಕ್ಷಯ್ ಬನ್ಸೋಡೆ ಅವರು ನಾಂದೇಡ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ. ಬೆಂಗಳೂರಿನ ಸಿದ್ದಾಪುರ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿದ್ದು, ಜಯನಗರ ಎಸಿಪಿ ಶ್ರೀನಿವಾಸ್ ನೇತೃತ್ವದಲ್ಲಿ ತನಿಖೆ ಆರಂಭಗೊಂಡಿದೆ.

ಕಾಲೇಜು ಪ್ರಾಂಶುಪಾಲರು, ಡೀನ್, ಕಾರ್ಯಕ್ರಮ ಆಯೋಜಕರು, ಸ್ಕಿಟ್‌ನಲ್ಲಿ ನಟಿಸಿದ್ದ ವಿದ್ಯಾರ್ಥಿಗಳಿಗೆ ನೋಟಿಸ್ ನೀಡಲಾಗಿದೆ. ಶನಿವಾರ ಕಾಲೇಜು ಆಡಳಿತ ಮಂಡಳಿಯವರಿಂದ ವಿವರಣೆ ಪಡೆದ ಎಸಿಪಿ ಭಾನುವಾರ ಕೂಡ ಪ್ರಾಂಶುಪಾಲರು ಸೇರಿ ವಿದ್ಯಾರ್ಥಿಗಳ ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗೆ ಆಗಮಿಸಿದ ಮೋದಿ: ನಾಡಿನ ಗಣ್ಯರ ಜೊತೆ ಸಂವಾದ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030145 0 0 0
<![CDATA[ರುಚಿಕರವಾದ ದಹಿ ವಡಾ ಮಾಡುವುದು ಹೇಗೆ ಗೊತ್ತಾ?]]> https://publictv.in/street-food-dahi-vada-recipe/ Mon, 13 Feb 2023 02:30:40 +0000 https://publictv.in/?p=926122 ಹಿ ವಡಾ (Dahi Vada) ಭಾರತದಾದ್ಯಂತ ಜನಪ್ರಿಯವಾದ ಸಿಹಿ ತಿಂಡಿ. ಇದು ಉತ್ತರ ಭಾರತದಲ್ಲಿ ವಿಭಿನ್ನ ಪಾಕವಿಧಾನವನ್ನು ಹೊಂದಿದೆ. ಇದು ಚಾಟ್ ಅಥವಾ ಸ್ಟ್ರೀಟ್ ಫುಡ್ ಸ್ನ್ಯಾಕ್ಸ್ ರೆಸಿಪಿಯಾಗಿದೆ. ಸಾಮಾನ್ಯವಾಗಿ ಇದನ್ನು ಬೆಳಗಿನ ಉಪಾಹಾರಕ್ಕೆ ತಯಾರಿಸಲಾಗುತ್ತದೆ. ಆದರೆ ಈಗ ಇದನ್ನು ಸ್ನ್ಯಾಕ್ಸ್ ಆಗಿಯೂ ಸವಿಯಬಹುದು. ನೀವು ಕೂಡಾ ದಹಿ ವಡಾವನ್ನು ಮನೆಯಲ್ಲಿ ಮಾಡಿ ಸವಿಯಿರಿ.

ಬೇಕಾಗುವ ಪದಾರ್ಥಗಳು: ವಡೆ ತಯಾರಿಸಲು: * ಉದ್ದಿನ ಬೇಳೆ - 1 ಕಪ್ * ಕತ್ತರಿಸಿದ ಮೆಣಸಿನಕಾಯಿ - 1 * ಜಜ್ಜಿದ ಶುಂಠಿ - 1 ಟೀಸ್ಪೂನ್ * ಕರಿಬೇವಿನ ಎಲೆ - ಅರ್ಧ ಕಪ್ * ಕೊತ್ತಂಬರಿ ಸೊಪ್ಪು - ಅರ್ಧ ಕಪ್ * ಕರಿಮೆಣಸು - 1 ಟೀಸ್ಪೂನ್ * ಒಣ ತೆಂಗಿನಕಾಯಿ ತುರಿ - 2 ಟೀಸ್ಪೂನ್ * ಉಪ್ಪು - ರುಚಿಗೆ ತಕ್ಕಷ್ಟು * ಎಣ್ಣೆ - ಕರಿಯಲು * ಕಾರಾ ಬೂಂದಿ - 1 ಕಪ್

ಮೊಸರು ಮಿಶ್ರಣಕ್ಕೆ: * ಮೊಸರು- 3 ಕಪ್ * ನೀರು - ಅರ್ಧ ಕಪ್ * ಸಕ್ಕರೆ - 2 ಟೀಸ್ಪೂನ್ * ಉಪ್ಪು - ರುಚಿಗೆ ತಕ್ಕಷ್ಟು * ಎಣ್ಣೆ - 3 ಟೀಸ್ಪೂನ್ * ಸಾಸಿವೆ - 1 ಟೀಸ್ಪೂನ್ * ಉದ್ದಿನ ಬೇಳೆ - 1 ಟೀಸ್ಪೂನ್ * ಜೀರಿಗೆ - 1 ಟೀಸ್ಪೂನ್ * ಒಣಗಿದ ಕೆಂಪು ಮೆಣಸಿನಕಾಯಿ - 1 * ಕರಿಬೇವಿನ ಎಲೆಗಳು - ಸ್ವಲ್ಪ * ಕತ್ತರಿಸಿದ ಮೆಣಸಿನಕಾಯಿ - 2

ಮಾಡುವ ವಿಧಾನ: * ಮೊದಲಿಗೆ ಒಂದು ದೊಡ್ಡ ಬಟ್ಟಲಿನಲ್ಲಿ 1 ಕಪ್ ಉದ್ದಿನ ಬೇಳೆ ಹಾಕಿ ನೀರಿನಲ್ಲಿ ನೆನೆಸಿಡಿ. 2 ಗಂಟೆಗಳ ನಂತರ ನೀರನ್ನು ತೆಗೆದು ಮತ್ತು ಮಿಕ್ಸರ್ ಹಾಕಿ ರುಬ್ಬಿಕೊಳ್ಳಿ. * ಉದ್ದಿನ ಬೇಳೆ ಹಿಟ್ಟನ್ನು ಪಾತ್ರೆಗೆ ವರ್ಗಾಯಿಸಿ. 2 ನಿಮಿಷಗಳ ಕಾಲ ಹಿಟ್ಟನ್ನು ಹಾಗೆ ಇಟ್ಟು ಅದಕ್ಕೆ ಮೆಣಸಿನಕಾಯಿ, ಶುಂಠಿ, ಕೆಲವು ಕರಿಬೇವಿನ ಎಲೆಗಳು, ಕೊತ್ತಂಬರಿ, ಮೆಣಸು, ಒಣ ತೆಂಗಿನಕಾಯಿ ತುರಿ ಮತ್ತು ಉಪ್ಪು ಸೇರಿಸಿ ಚೆನ್ನಾಗಿ ಫಿಕ್ಸ್ ಮಾಡಿ. ಒಂದು ನಿಮಿಷ ಹಾಗೆ ಬಿಡಿ. * ಖಾಲಿ ಬಾಣಲಿಗೆ ಎಣ್ಣೆ ಹಾಕಿ ಬಿಸಿಯಾದ ಮೇಲೆ ವಡ್ಡೆ ಮಿಶ್ರಣವನ್ನು ಹಾಕಿ. ಎರಡುಕಡೆ ಕಂದು ಬಣ್ಣ ಮತ್ತು ಗರಿಗರಿಯಾಗುವವರೆಗೆ ವಡಾವನ್ನು ಫ್ರೈ ಮಾಡಿ. * ಎಣ್ಣೆಯನ್ನು ಹೀರಿಕೊಳ್ಳಲು ವಡಾವನ್ನು ಪೇಪರ್ ಅಥವಾ ಟವೆಲ್ ಮೇಲೆ ಹಾಕಿ. * ದೊಡ್ಡ ಬಟ್ಟಲಿನಲ್ಲಿ ವಡಾವನ್ನು ಹಾಕಿ 4 ಕಪ್ ಬಿಸಿ ನೀರನ್ನು ಸುರಿಯಿರಿ. ನೀರಿನಲ್ಲಿ ಅದ್ದಿ ಮತ್ತು 5-10 ನಿಮಿಷಗಳ ಕಾಲ ಹಾಗೆ ಇಡಿ. ಇದು ವಡಾವನ್ನು ಮೃದು ಮತ್ತು ರಸಭರಿತವಾಗಿಸಲು ಸಹಾಯ ಮಾಡುತ್ತದೆ. * ವಡಾವನ್ನು ಚೆನ್ನಾಗಿ ನೆನೆಸಿದ ನಂತರ, ನಿಧಾನವಾಗಿ ನೀರನ್ನು ಪೂರ್ತಿಯಾಗಿ ಸೋಸಿ.

ಮೊಸರು ಮಿಶ್ರಣ ತಯಾರಿಸಲು: * ದೊಡ್ಡ ಬಟ್ಟಲಿನಲ್ಲಿ ಮೊಸರು ಮತ್ತು ನೀರು ಹಾಕಿ. ಅದಕ್ಕೆ ಸಕ್ಕರೆ ಮತ್ತು ಉಪ್ಪು ಹಾಕಿ ಕಲಕಿ. ಅಗತ್ಯವಿದ್ದರೆ ಹೆಚ್ಚಿನ ನೀರು ಸೇರಿಸಿ. * ಬಾಣಲೆಯಲ್ಲಿ ಎಣ್ಣೆ ಹಾಕಿ ಬಿಸಿ ನಂತರ ಸಾಸಿವೆ, ಉದ್ದಿನ ಬೇಳೆ, ಜೀರಿಗೆ, ಹಿಂಗ್, ಕೆಂಪು ಮೆಣಸಿನಕಾಯಿ, ಕರಿಬೇವಿನ ಎಲೆಗಳು, ಮೆಣಸಿನಕಾಯಿ ಮತ್ತು ಶುಂಠಿ ಹಾಕಿ ಒಗ್ಗರಣೆ ಸಿದ್ಧ ಮಾಡಿಕೊಳ್ಳಿ. * ಈ ಒಗ್ಗರಣೆಯನ್ನು ಮೊಸರು ಹಾಕಿ ಚೆನ್ನಾಗಿ ಮಿಶ್ರಣವನ್ನು ಮಾಡಿ. * ಈ ಮಸಾಲಾ ಮೊಸರಿಗೆ ವಡಾ ಹಾಕಿ 2 ಗಂಟೆಗಳ ಕಾಲ ಮೊಸರು ಚೆನ್ನಾಗಿ ಹೀರಿಕೊಳ್ಳುವವರೆಗೆ ಮುಚ್ಚಿ.

- ನಂತರ ಸಣ್ಣ ತಟ್ಟೆಯಲ್ಲಿ ದಹಿ ವಡಾ ಇರಿಸಿ ಅದಕ್ಕೆ ಸ್ವಲ್ಪ ಮೆಣಸಿನ ಪುಡಿ ಮತ್ತು 2 ಟೀಸ್ಪೂನ್ ಬೂಂಡಿ ಮತ್ತು ಕೊತ್ತಂಬರಿ ಸೊಪ್ಪು ಹಾಕಿ ಬಡಿಸಿ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
926122 0 0 0
<![CDATA[ದಿನ ಭವಿಷ್ಯ: 13-02-2023]]> https://publictv.in/daily-horoscope-13-02-2023/ Mon, 13 Feb 2023 00:30:53 +0000 https://publictv.in/?p=1030013 ಪಂಚಾಂಗ: ಸಂವತ್ಸರ - ಶುಭಕೃತ್ ಋತು - ಶಿಶಿರ ಅಯನ - ಉತ್ತರಾಯಣ ಮಾಸ - ಮಾಘ ಪಕ್ಷ - ಕೃಷ್ಣ ತಿಥಿ - ಸಪ್ತಮಿ ನಕ್ಷತ್ರ - ವಿಶಾಖ ರಾಹುಕಾಲ: 08:10 AM - 09: 38 AM ಗುಳಿಕಕಾಲ: 02:01 PM - 03 : 29 PM ಯಮಗಂಡಕಾಲ: 11:06 AM - 12 : 33 PM

ಮೇಷ: ಹೊಸ ಕೆಲಸದಲ್ಲಿ ಜಯ, ಕಠಿಣ ಶ್ರಮದಿಂದ ಫಲ, ಕುಟುಂಬದ ಸದಸ್ಯರಿಂದ ತೊಂದರೆ. ವೃಷಭ: ಬಂಧುಗಳ ಜೀವನದಲ್ಲಿ ವ್ಯತ್ಯಾಸ, ಕೆಲಸ ಕಾರ್ಯಗಳಲ್ಲಿ ಸೋಲು, ಹೂಡಿಕೆದಾರರಿಗೆ ಇದು ಸಮಯವಲ್ಲ. ಮಿಥುನ: ಮಾನಸಿಕ ಭಯ ಅಧಿಕವಾಗುತ್ತದೆ, ಬೋರವೆಲ್ ಕೊರೆವ ವ್ಯಾಪಾರದಲ್ಲಿ ಲಾಭ, ನೌಕರರಿಗೆ ವರ್ಗಾವಣೆ. ಕರ್ಕಾಟಕ; ಗ್ರಹ ಕೈಗಾರಿಕೆಗೆ ಸಂಬಂಧಿಸಿದ ನಷ್ಟ, ಆರೋಗ್ಯದಲ್ಲಿ ಮಧ್ಯಮ, ನೀರಿಗೆ ಸಂಬಂಧಿಸಿದ ವೃತ್ತಿಯಲ್ಲಿ ಲಾಭ. ಸಿಂಹ: ವಯಸ್ಸಾದವರಿಗೆ ಆರೋಗ್ಯದಲ್ಲಿ ಸಮಸ್ಯೆ, ಆತ್ಮಸ್ಥೈರ್ಯದ ಕೊರತೆ, ಒರಟು ಮಾತು ಬೇಡ. ಕನ್ಯಾ: ಶಾಲಾ ಕಾಲೇಜು ಸಂಸ್ಥೆಯವರಿಗೆ ಜನಪ್ರಿಯತೆ ಲಭ್ಯ, ವಾಹನ ಕೊಳ್ಳುವ ಚಿಂತನೆ, ದಿನಸಿ ವ್ಯಾಪಾರದಲ್ಲಿ ಪ್ರಗತಿ. ತುಲಾ: ಭೂ ವ್ಯವಹಾರದಲ್ಲಿ ಲಾಭ, ಚಿನ್ನದ ವ್ಯಾಪಾರದಲ್ಲಿ ಆದಾಯ, ವೃತ್ತಿಯಲ್ಲಿ ಲಾಭಕರ. ವೃಶ್ಚಿಕ: ಮನೋಧೈರ್ಯ ದ್ವಿಗುಣ, ಪತ್ರಿಕೋದ್ಯಮದಲ್ಲಿ ಲಾಭ, ಅಧಿಕಾರಿಗಳಿಗೆ ಒತ್ತಡ. ಧನಸ್ಸು: ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ವಿಪರೀತ ಗಾಬರಿ, ಅವಕಾಶಗಳ ಸದ್ಬಳಕೆ ಅನಿವಾರ್ಯ. ಮಕರ: ಆಸೆಗಳು ಈಡೇರುವುದು, ತಂದೆಯ ಬಂಧುಗಳಿಂದ ನಷ್ಟ, ಪ್ರಯಾಣ ಮಾಡುವ ಸಂಭವ. ಕುಂಭ: ನಷ್ಟದ ಪ್ರಮಾಣ ಅಧಿಕ, ಬಡ್ತಿ ಮತ್ತು ಪ್ರಶಂಸೆಯಿಂದ ಸಂತಸ, ದಾಂಪತ್ಯ ಸಮಸ್ಯೆ. ಮೀನ: ಉದ್ಯೋಗ ಲಾಭ, ಶತ್ರುದಮನ, ರೋಗ ಭಾದೆಗಳಿಂದ ಮುಕ್ತಿ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030013 0 0 0
<![CDATA[ರಾಜ್ಯದ ಹವಾಮಾನ ವರದಿ: 13-02-2023]]> https://publictv.in/karnataka-weather-report-13-02-2023/ Mon, 13 Feb 2023 00:00:12 +0000 https://publictv.in/?p=1030084 ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇದೀಗ ಚಳಿಯ ಪ್ರಮಾಣ ಕಡಿಮೆಯಾಗಿದ್ದು, ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಬೆಳಗ್ಗೆ ಸಮಯದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಚಳಿ ವಾತಾವರಣ ಇರಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರಣ ಕಂಡು ಬರಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಾರವಾರದಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲಗ್ಸಿಯಸ್ ಹಾಗೂ ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ: ಬೆಂಗಳೂರು: 31-14 ಮಂಗಳೂರು: 34-23 ಶಿವಮೊಗ್ಗ: 36-17 ಬೆಳಗಾವಿ: 34-18 ಮೈಸೂರು: 33-15 ಮಂಡ್ಯ: 34-16

weather

ಮಡಿಕೇರಿ: 31-13 ರಾಮನಗರ: 33-16 ಹಾಸನ: 32-15 ಚಾಮರಾಜನಗರ: 33-16 ಚಿಕ್ಕಬಳ್ಳಾಪುರ: 30-13

weather

ಕೋಲಾರ: 31-14 ತುಮಕೂರು: 33-16 ಉಡುಪಿ: 34-23 ಕಾರವಾರ: 36-24 ಚಿಕ್ಕಮಗಳೂರು: 32-15 ದಾವಣಗೆರೆ: 36-18

weather

ಹುಬ್ಬಳ್ಳಿ: 36-18 ಚಿತ್ರದುರ್ಗ: 33-17 ಹಾವೇರಿ: 36-18 ಬಳ್ಳಾರಿ: 36-17 ಗದಗ: 34-18 ಕೊಪ್ಪಳ: 34-19

ರಾಯಚೂರು: 36-17 ಯಾದಗಿರಿ: 36-17 ವಿಜಯಪುರ: 34-18 ಬೀದರ್: 32-14 ಕಲಬುರಗಿ: 36-16 ಬಾಗಲಕೋಟೆ: 36-18

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030084 0 0 0
<![CDATA[ಏರೋಸ್ಪೇಸ್ ಅಭಿವೃದ್ಧಿಯ ಶ್ರೇಯಸ್ಸು ಕರ್ನಾಟಕಕ್ಕೆ ಸಲ್ಲಬೇಕು: ಬೊಮ್ಮಾಯಿ]]> https://publictv.in/credit-for-aerospace-development-goes-to-karnataka-says-basavaraj-bommai/ Sun, 12 Feb 2023 16:26:23 +0000 https://publictv.in/?p=1030158 ಬೆಂಗಳೂರು: ಏರೋಸ್ಪೇಸ್ (Aerospace) ಅಭಿವೃದ್ಧಿಯ ಶ್ರೇಯಸ್ಸು ಕರ್ನಾಟಕಕ್ಕೆ (Karnataka) ಸಲ್ಲಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ಭಾನುವಾರ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಏರೋ ಇಂಡಿಯಾ 2023ರ (Aero India 2023) ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರೊಂದಿಗೆ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದ ಏರೋಸ್ಪೇಸ್ ನೀತಿ ಹಾಗೂ ರಕ್ಷಣಾ ಪಾರ್ಕ್‌ನ ಮೊದಲ ಹಂತ ಪೂರ್ಣಗೊಂಡಿದೆ. 2ನೇ ಹಂತವೂ ಪ್ರಾರಂಭವಾಗುತ್ತಿದೆ. ಬೆಂಗಳೂರು (Bengaluru) ಏರೋಸ್ಪೇಸ್ ಕೇಂದ್ರವಾಗಿದೆ. ಇದು ಏರ್ ಶೊ (Air Show) ನಡೆಸಲು ಅತ್ಯಂತ ಸೂಕ್ತ ಸ್ಥಳ. ಭಾರತೀಯ ಏರೋಸ್ಪೇಸ್ ತಂತ್ರಜ್ಞಾನವನ್ನು ಇದರಿಂದ ಬಿಂಬಿಸಬಹುದಾಗಿದೆ. ಬೆಂಗಳೂರು ವಾಣಿಜ್ಯ ಮತ್ತು ರಕ್ಷಣಾ ಉತ್ಪಾದನೆ ಕೇಂದ್ರವಾಗಿದೆ. ಬೆಂಗಳೂರಿನಲ್ಲಿ ಸ್ವಂತ ಏರ್‌ಕ್ರಾಫ್ಟ್ ತಯಾರಿಸುವ ಗುರಿಯನ್ನು ನಾವು ಹೊಂದಿದ್ದೇವೆ. ಈ ಕಾರ್ಯಸಾಧನೆಗೆ ಜಾಗತಿಕವಾಗಿ ಸಾಕಷ್ಟು ಕ್ರಮ ವಹಿಸಿದ್ದು, ಈ ದೇಶದ ಭವಿಷ್ಯಕ್ಕೆ ನಾವು ಸೂಕ್ತ ಸ್ಥಳ ಮತ್ತು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಿದ್ದೇವೆ ಎಂದರು.

ಗೌರವದ ಸಂಕೇತ: ಏರೋ ಇಂಡಿಯಾ ಶೋ ಆತಿಥ್ಯ ವಹಿಸುವುದು ಗೌರವದ ಸಂಕೇತ. ಇದರ ಆಯೋಜನೆ ಕರ್ನಾಟಕ ಮತ್ತು ಬೆಂಗಳೂರಿಗೆ ಅಭ್ಯಾಸವಾಗಿದೆ. ಏರೊ ಸ್ಪೇಸ್ ಇಕೋ ಸಿಸ್ಟಮ್ ಅಭಿವೃದ್ಧಿಪಡಿಸಿದ ನಮ್ಮ ಹಿರಿಯರಿಗೆ ಅಭಿನಂದಿಸಬೇಕು ಎಂದರು.

ಏರೋಸ್ಪೇಸ್ ಉದ್ಯಮ ಹಾಗೂ ಸಾಮರ್ಥ್ಯದ ಪ್ರದರ್ಶನ: ಪ್ರತಿ ಬಾರಿ ಆತಿಥ್ಯ ವಹಿಸಿದಾಗಲೂ ಅತ್ಯಂತ ಯಶಸ್ವಿಯಾಗಿ ರಕ್ಷಣಾ, ಏರೋಸ್ಪೇಸ್ ಉದ್ಯಮ ಹಾಗೂ ಸಾಮರ್ಥ್ಯದ ಪ್ರದರ್ಶನ ಮಾಡಿದ್ದೇವೆ. ಕೋವಿಡ್ ಸಮಯದಲ್ಲಿಯೂ ಕಾರ್ಯಕ್ರಮಗಳು ರದ್ದಾದರೂ ನಾವು 2 ವರ್ಷಗಳ ಹಿಂದೆ ಏರ್ ಶೊ ಯಶಸ್ವಿಯಾಗಿ ಜರುಗಿಸಿದ್ದೇವೆ. ಅದು ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಇದು ಅತ್ಯಂತ ದೊಡ್ಡ ಏರ್ ಶೋ ಆಗಿದ್ದು, ಅತಿ ಹೆಚ್ಚು ವಿದೇಶಿ ರಕ್ಷಣಾ ಮಂತ್ರಿಗಳು, ಏರ್‌ಪೋರ್ಸ್ ಸಿಇಒಗಳು, 35,000 ಚದರ ಅಡಿ ವಿಸ್ತೀರ್ಣದ ಪ್ರದರ್ಶನ, 67 ವಸ್ತು ಪ್ರದರ್ಶನ, 600 ರಿಂದ 809ಗೆ ಪ್ರದರ್ಶನಗಳು, 98 ವಿದೇಶಿ ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಒಪ್ಪಂದಗಳ ಸಂಖ್ಯೆಯೂ ಹೆಚ್ಚಾಗಲಿದೆ ಎಂದರು.

ವಾಯುಪಡೆಯ ಬಲವರ್ಧನೆ: ವಾಯುಪಡೆಯ ತಂತ್ರಜ್ಞಾನ, ಸಾಮರ್ಥ್ಯ, ಮಾನವ ಸಂಪನ್ಮೂಲ ಬಲಪಡಿಸುವುದು ನಿರಂತರ ಪ್ರಕ್ರಿಯೆಯಾಗಿದೆ. ರಾಜನಾಥ್ ಸಿಂಗ್ ಅವರ ನಾಯಕತ್ವದಲ್ಲಿ ರಕ್ಷಣಾ ಉತ್ಪಾದನೆಯಲ್ಲಿ, ತಂತ್ರಜ್ಞಾನ ಮೇಲ್ದರ್ಜೆಗೇರುವಲ್ಲಿ ಭಾರತ ಆತ್ಮ ನಿರ್ಭರವಾಗುತ್ತಿದೆ. ನಮ್ಮ ರಕ್ಷಣಾ ಉಪಕರಣಗಳನ್ನು ಶೇ.75 ರಷ್ಟು ಆಮದು ಮಾಡಿಕೊಳ್ಳುತ್ತಿದ್ದೆವು, ಈಗ ರಪ್ತು ಮಾಡುತ್ತಿದ್ದೇವೆ. ಏರೋಸ್ಪೇಸ್‌ಗೆ ಸಂಬಂಧಿಸಿದಂತೆ ಕರ್ನಾಟಕ ಮಹತ್ವದ ಪಾತ್ರ ವಹಿಸುತ್ತದೆ. ಕರ್ನಾಟಕದಲ್ಲಿ 1940 ರಲ್ಲಿ ಹೆಚ್‌ಎಎಲ್ ಸ್ಥಾಪನೆಯಾಗಿದ್ದು, ಎನ್‌ಎಎಲ್, ಬಿಹೆಚ್‌ಇಎಲ್, ಡಿಆರ್‌ಡಿಒ ಎಲ್ಲವೂ ಸಂಶೋಧನೆ ಹಾಗೂ ಅಭಿವೃದ್ಧಿ ಸಾಮರ್ಥ್ಯವನ್ನು ಹೆಚ್ಚಿಸಿವೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರಿಗೆ ಆಗಮಿಸಿದ ಮೋದಿ: ನಾಡಿನ ಗಣ್ಯರ ಜೊತೆ ಸಂವಾದ 1960 ರಲ್ಲಿ ಬೆಂಗಳೂರಿನಲ್ಲಿ ಇಸ್ರೋ ಆರಂಭವಾಯಿತು. ಪ್ರತಿ ದಶಕದಲ್ಲಿ ಏರೋಸ್ಪೇಸ್ ಅಭಿವೃದ್ಧಿಯಾಗಿದೆ. ಸ್ಥಳ, ಸಾಮರ್ಥ್ಯ, ವೃದ್ಧಿಯಾಗಿದೆ. 1960 ಆರ್ಯಭಟ ಉಪಗ್ರಹ ಬೆಂಗಳೂರಿನಿಂದ ಉಡಾವಣೆ ಮಾಡಲಾಯಿತು. ಶೇ.67 ರಷ್ಟು ಏರೋಸ್ಪೇಸ್ ಉಪಕರಣಗಳು ಕರ್ನಾಟಕದಿಂದ ಉತ್ಪಾದನೆಯಾಗುತ್ತದೆ ಎಂದರು.

ಏರೋ ಇಂಡಿಯಾ ಶೋ 2023ನ್ನು ಜನರು ನೆನಪಿನಲ್ಲಿಡುತ್ತಾರೆ ಅಲ್ಲದೇ ಇಲ್ಲಿಂದ ಒಳ್ಳೆಯ ನೆನಪುಗಳನ್ನು ತೆಗೆದುಕೊಂಡು ಹೋಗುತ್ತಾರೆ. ಈ ಕಾರ್ಯಕ್ರಮ ಯಶಸ್ವಿಯಾಗುವ ವಿಶ್ವಾಸವಿದ್ದು, ಏರೋಸ್ಪೇಸ್ ಹಾಗೂ ರಕ್ಷಣಾ ಉದ್ಯಮದ ವಿಸ್ತರಣೆಗೆ ಇದು ಸಹಕಾರಿಯಾಗಲಿದೆ. ಅರ್ಧ ಜಗತ್ತು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದು, ಇಡೀ ವಿಶ್ವವೇ ನಮ್ಮ ಕಡೆ ನೋಡುವಂತಾಗಬೇಕು ಎಂದು ಆಶಿಸಿದರು.

14ನೇ ಬಾರಿ ಏರೋ ಇಂಡಿಯಾ ಶೋ ಆಯೋಜನೆ ಮಾಡಲು ನಮಗೆ ಈ ಅವಕಾಶ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮುಖ್ಯಮಂತ್ರಿಗಳು ಧನ್ಯವಾದಗಳನ್ನು ತಿಳಿಸಿದರು. ಕೇಂದ್ರ ರಕ್ಷಣಾ ಇಲಾಖೆ ರಾಜ್ಯ ಸಚಿವ ಅಜಯ್ ಭಟ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಗಿರಿಧರ್, ಎಸಿಎಸ್ ರಮಣ ರೆಡ್ಡಿ, ನಟರಾಜನ್, ಅನುರಾಗ್ ಬಾಜಪೇಯಿ ಉಪಸ್ಥಿತರಿದ್ದರು. ಇದನ್ನೂ ಓದಿ: ಅಂಬೇಡ್ಕರ್‌ಗೆ ಅಪಮಾನ – ದಲಿತಪರ ಸಂಘಟನೆಯಿಂದ ಜೈನ್ ವಿವಿ ಬೋರ್ಡ್‌ಗೆ ಮಸಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030158 0 0 0
<![CDATA[ಜೆಮಿಮಾ, ರಿಚಾ ಭರ್ಜರಿ ಬ್ಯಾಟಿಂಗ್‌ - ಪಾಕ್‌ ವಿರುದ್ಧ 7 ವಿಕೆಟ್‌ಗಳ ಜಯ]]> https://publictv.in/india-vs-pakistan-jemimah-rodrigues-richa-ghosh-hold-nerve-to-seal-7-wicket-win-in-wt20-world-cup-opener/ Sun, 12 Feb 2023 16:43:47 +0000 https://publictv.in/?p=1030165 ಕೇಪ್‌ಟೌನ್‌: ಜೆಮಿಮಾ ರಾಡ್ರಿಗಸ್‌ (Jemimah Rodrigues) ಮತ್ತು ರಿಚಾ ಘೋಷ್‌ (Richa Ghosh) ಅತ್ಯುತ್ತಮ ಆಟದಿಂದ ಭಾರತ (Team India) ತಂಡ ಟಿ20 ವಿಶ್ವಕಪ್‌ (T20 World Cup) ಟೂರ್ನಿಯಲ್ಲಿ ಪಾಕಿಸ್ತಾನ (Pakistan) ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಪಾಕಿಸ್ತಾನ 3 ವಿಕೆಟ್‌ ನಷ್ಟಕ್ಕೆ 147 ರನ್‌ ಗಳಿಸಿತು. ಭಾರತ ಇನ್ನೂ 6 ಎಸೆತ ಬಾಕಿ ಇರುವಂತೆಯೇ 3 ವಿಕೆಟ್‌ ನಷ್ಟಕ್ಕೆ 151 ರನ್‌ ಹೊಡೆದು ಟೂರ್ನಿಯಲ್ಲಿ ಶುಭಾರಂಭ ಮಾಡಿತು. ವಿಶ್ವಕಪ್‌ ಇತಿಹಾಸದಲ್ಲಿ ಎರಡನೇ ಅತಿ ದೊಡ್ಡ ಚೇಸಿಂಗ್‌ ಇದಾಗಿದ್ದು,  ಟೂರ್ನಿಯಲ್ಲಿ ಭಾರತದ ಅತಿ ದೊಡ್ಡ ಚೇಸಿಂಗ್‌ ಇದಾಗಿದೆ.

ಕೊನೆಯ ನಾಲ್ಕು ಓವರ್‌ನಲ್ಲಿ ಟೀಂ ಇಂಡಿಯಾ ಗೆಲುವಿಗೆ 41 ರನ್‌ ಅಗತ್ಯವಿತ್ತು. 17ನೇ ಓವರ್‌ನಲ್ಲಿ 13 ರನ್‌ ಬಂದರೆ 18ನೇ ಓವರ್‌ನಲ್ಲಿ ರಿಚಾ ಘೋಷ್‌ ಹ್ಯಾಟ್ರಿಕ್‌ ಫೋರ್‌ ಹೊಡೆದ ಪರಿಣಾಮ 14 ರನ್‌ ಬಂದಿತ್ತು. 19ನೇ ಓವರ್‌ನಲ್ಲಿ ರಾಡ್ರಿಗಸ್‌ 3 ಬೌಂಡರಿ ಹೊಡೆದ ಪರಿಣಾಮ ಪಂದ್ಯವನ್ನು ಭಾರತ ಗೆದ್ದುಕೊಂಡಿತು.

ಜೆಮಿಮಾ ಮತ್ತು ರಿಚಾ ಘೋಷ್‌ ಮುರಿಯದ ನಾಲ್ಕನೇ ವಿಕೆಟಿಗೆ 33 ಎಸೆತಗಳಲ್ಲಿ 58 ರನ್‌ ಜೊತೆಯಾಟವಾಡುವ ಮೂಲಕ ಪಂದ್ಯವನ್ನು ಗೆಲ್ಲಿಸಿಕೊಟ್ಟರು.

ಜೆಮಿಮಾ ಔಟಾಗದೇ 53 ರನ್‌(38 ಎಸೆತ, 8 ಬೌಂಡರಿ), ರಿಚಾ ಘೋಷ್‌ ಔಟಾಗದೇ 31 ರನ್‌(20 ಎಸೆತ, 5 ಬೌಂಡರಿ) ಶಫಾಲಿ ವರ್ಮಾ 33 ರನ್‌( 25 ಎಸೆತ, 4 ಬೌಂಡರಿ), ಯಾಸ್ತಿಕ ಭಾಟಿಯಾ 17 ರನ್‌(20 ಎಸೆತ, 2 ಬೌಂಡರಿ), ನಾಯಕಿ ಹರ್ಮನ್‌ ಪ್ರೀತ್‌ ಕೌರ್‌ 16 ರನ್‌(12 ಎಸೆತ, 2 ಬೌಂಡರಿ) ಹೊಡೆದರು.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಬೀಸಿದ ಪಾಕಿಸ್ತಾನದ ಪರವಾಗಿ ನಾಯಕಿ ಬಿಸ್ಮಾ ಮರೂಫ್ ಔಟಾಗದೇ 68 ರನ್‌(55 ಎಸೆತ, 7 ಬೌಂಡರಿ), ಆಯೇಷಾ ನಸೀಮ್‌ ಔಟಾಗದೇ 43 ರನ್‌(25 ಎಸೆತ, 2 ಬೌಂಡರಿ, 2 ಸಿಕ್ಸರ್‌) ಹೊಡೆದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030165 0 0 0
<![CDATA[ತಿಂಗಳಿಗೆ ಒಂದೂವರೆ ಲಕ್ಷ ಸಂಬಳ - ಒಂದು ಸುಳಿವಿನಿಂದ ಸಿಕ್ಕಿಬಿದ್ದ ಶಂಕಿತ ಉಗ್ರ]]> https://publictv.in/salary-of-one-and-a-half-lakh-per-month-suspected-terrorist-arif-caught-by-a-clue/ Sun, 12 Feb 2023 17:06:42 +0000 https://publictv.in/?p=1030171 ಬೆಂಗಳೂರು: ಎನ್‌ಐಎ (NIA) ಹಾಗೂ ಐಎಸ್‌ಡಿ (ISD) ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ಬೆಂಗಳೂರಿನಲ್ಲಿ ಬಂಧನಕ್ಕೊಳಗಾದ ಶಂಕಿತ ಉಗ್ರ ಆರೀಫ್‌ನನ್ನು (Arif) ಎನ್‌ಐಎ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಸಾಫ್ಟ್‌ವೇರ್ ಉದ್ಯೋಗಿ ಸೋಗಿನಲ್ಲಿ ಉಗ್ರ ಸಂಘಟನೆ ಸೇರಲು ಆರೀಫ್ ಮಾಡುತ್ತಿದ್ದ ಇಂಚಿಂಚು ರಹಸ್ಯವೂ ಬಯಲಾಗಿದೆ.

ಉತ್ತರ ಪ್ರದೇಶದ ಅಲಿಗಢ ಮೂಲದ ಆರೀಫ್ ಕುಟುಂಬ ಆರ್ಥಿಕವಾಗಿ ಸದೃಢವಾಗಿದೆ. ಯಾವುದೇ ಆರ್ಥಿಕ ಸಮಸ್ಯೆಗಳಿರದ ಆರೀಫ್ ಉತ್ತಮ ವ್ಯಾಸಂಗ ಮಾಡಿದ್ದು, ಪ್ರತಿ ತಿಂಗಳು ಒಂದೂವರೆ ಲಕ್ಷ ರೂ. ಸಂಬಂಳ ಪಡೆಯುತ್ತಿದ್ದ. ಬಳಿಕ ಔಟ್ ಸೋರ್ಸಿಂಗ್ ಕೆಲಸ ಮಾಡುತ್ತಿದ್ದ. ಹೆಂಡತಿ, ಮಕ್ಕಳೊಂದಿಗೆ ಸುಖ ಜೀವನ ಸಾಗಿಸಬೇಕಿದ್ದ ಆರೀಫ್ ಧರ್ಮದ ಹುಚ್ಚನ್ನು ಮೈಗೂಡಿಸಿಕೊಂಡಿದ್ದ. ಅದು ಎಷ್ಟರ ಮಟ್ಟಿಗೆ ಎಂದರೆ ಕುಟುಂಬವನ್ನೇ ಬಿಟ್ಟು ಉಗ್ರ ಸಂಘಟನೆಗೆ ಸೇರುವಷ್ಟು ಹುಚ್ಚು ಬೆಳೆಸಿಕೊಂಡಿದ್ದ.

ಕಳೆದ 3 ವರ್ಷಗಳಿಂದಲೂ ಉಗ್ರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯನಾಗಿದ್ದ ಆರೀಫ್, ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡುತ್ತಿದ್ದ. ಆದರೆ ಅದನ್ನು ಟ್ವಿಟ್ಟರ್ ಸಂಸ್ಥೆ ಡಿಲೀಟ್ ಮಾಡಿ, ಆತನ ಅಕೌಂಟ್ ಅನ್ನು ಬ್ಲಾಕ್ ಮಾಡಿತ್ತು. ಇದರಿಂದ ಆತ ಅಲರ್ಟ್ ಆಗಿದ್ದು, ಆತನ ಖಾತೆ ಒಂದೂವರೆ ವರ್ಷ ಸ್ಥಗಿತವಾಗಿತ್ತು. ಬಳಿಕ ಮತ್ತೆ ಅದರಲ್ಲಿ ಸಕ್ರಿಯನಾಗಿದ್ದ. ಟೆಲಿಗ್ರಾಂ ಹಾಗೂ ಡಾರ್ಕ್ ವೆಬ್ ಮೂಲಕ ಅಲ್ ಖೈದಾ ಸಂಪರ್ಕದಲ್ಲಿದ್ದ ಆರೀಫ್ ಮಾರ್ಚ್ 10 ರಂದು ಇತರ 4 ಶಂಕಿತ ಉಗ್ರರೊಂದಿಗೆ ದೆಹಲಿ, ಉತ್ತರ ಪ್ರದೇಶ, ಬಿಹಾರ ಬಳಿಕ ಅಲ್ಲಿಂದ ಸಿರಿಯಾಗೆ ಹೋಗುವ ಪ್ಲಾನ್ ಮಾಡಿದ್ದ. ಇದಕ್ಕಾಗಿ ವಿಮಾನದ ಟಿಕೆಟ್ ಖರೀದಿಸಿಟ್ಟಿದ್ದ.

ಆರೀಫ್ ಸಾಮಾಜಿಕ ಮಾಧ್ಯಮಗಳಲ್ಲಿ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕದಲ್ಲಿದ್ದಾನೆ ಎನ್ನುವ ಮಾಹಿತಿ ಪಡೆದ ಕೇಂದ್ರ ತನಿಖಾ ಸಂಸ್ಥೆ ಕಳೆದ 3 ತಿಂಗಳಿಂದ ಆತನ ಮೇಲೆ ನಿಗಾ ಇಟ್ಟಿತ್ತು. ಅಧಿಕಾರಿಗಳು ಆತನ ಮನೆ ಬಳಿ ಮಾರುವೇಷದಲ್ಲಿ ಬಂದು ಆತನ ಪ್ರತಿ ಚಲನವಲನಗಳನ್ನು ಗಮನಿಸುತ್ತಿದ್ದರು. ಕಳೆದ ಕೆಲ ತಿಂಗಳಿನಿಂದ ಮುಸ್ಲಿಮರಂತೆ ವೇಷ ಹಾಕಿ ತಳ್ಳು ಗಾಡಿಯಲ್ಲಿ ಆತನ ಮನೆ ಮುಂದೆಯೇ ವ್ಯಾಪಾರ ಮಾಡುತ್ತಿದ್ದರು. ಇದನ್ನೂ ಓದಿ: ಜೆಮಿಮಾ, ರಿಚಾ ಭರ್ಜರಿ ಬ್ಯಾಟಿಂಗ್‌ – ಪಾಕ್‌ ವಿರುದ್ಧ 7 ವಿಕೆಟ್‌ಗಳ ಜಯ

ಆರೀಫ್ ತನ್ನ ಹಿರಿಯ ಮಗನನ್ನು ಮಾತ್ರ ಶುಕ್ರವಾರದಂದು ನಮಾಜ್‌ಗೆ ಕರೆದೊಯ್ಯುತ್ತಿದ್ದ. ಉಳಿದಂತೆ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿರಲಿಲ್ಲ. ಅಲ್ಲದೇ ಯಾರು ಕೂಡಾ ಮನೆಯಿಂದ ಹೊರಗೆ ಬರುತ್ತಿರಲಿಲ್ಲ. ಇತ್ತ ಅದರ ಅರಿವಿಲ್ಲದ ಆರೀಫ್ ಸಿರಿಯಾಗೆ ಹಾರಲು ಪ್ಲಾನ್ ಮಾಡಿ ಫೈಟ್ ಟಿಕೆಟ್ ಬುಕ್ ಮಾಡಿದ್ದ. ಆದರೆ ಆತ ಒನ್ ಸೈಡ್ ಟಿಕೆಟ್ ಬುಕ್ ಮಾಡಿದ್ದರಿಂದ ಆತನ ಮೇಲೆ ನಿಗಾ ಇಟ್ಟಿದ್ದ ಅಧಿಕಾರಿಗಳಿಗೆ ಇದ್ದ ಅನುಮಾನ ಕನ್ಫರ್ಮ್ ಆಗಿತ್ತು. ಅದರ ಜೊತೆಗೆ ಮಾನೆ ಖಾಲಿ ಮಾಡಿ ಕುಟುಂಬವನ್ನು ಉತ್ತರ ಪ್ರದೇಶದ ಅಲಿಗಢಕ್ಕೆ ಕಳುಹಿಸಲು ಎಲ್ಲಾ ಸಿದ್ಧತೆ ಮಾಡಿದ್ದ. ಹೀಗಾಗಿ ಮನೆಯಲ್ಲಿರುವ ಪೀಠೋಪಕರಣಗಳನ್ನು ಒಎಲ್ಎಕ್ಸ್‌ನಲ್ಲಿ ಮಾರಾಟಕ್ಕೆ ಪೋಸ್ಟ್ ಮಾಡಿದ್ದ. ಈ ವಿಚಾರವನ್ನು ತನ್ನ ಕುಟುಂಬಸ್ಥರಿಗೆ ತಿಳಿಸಿದ್ದು, ಎಲ್ಲರೂ ಅದಕ್ಕೆ ಸಮ್ಮತಿ ಸೂಚಿಸಿದ್ದರು. ಆದರೆ ಕುಟುಂಬಸ್ಥರಿಗೆ ಆರೀಫ್ ಸಿರಿಯಾಗೆ ಹೋಗುವ ಬಗ್ಗೆ ಯಾರಿಗೂ ಮಾಹಿತಿ ಇರಲಿಲ್ಲ.

ಯಾವಾಗ ಸದ್ದಿಲ್ಲದೆ ಬೆಂಗಳೂರಿನ ಮನೆ ಖಾಲಿ ಮಾಡಲು ಆರೀಫ್ ತಯಾರಾಗಿದ್ದನೋ ಆಗಲೇ ಐಎಸ್‌ಡಿ ಹಾಗೂ ಎನ್‌ಐಎ ಟೀಂಗಳು ದಾಳಿ ಮಾಡಲು ನಿರ್ಧಾರ ಮಾಡಿದ್ದವು. ಸದ್ಯ ಶಂಕಿತ ಉಗ್ರ ಆರೀಫ್‌ನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದ್ದು, ಆತನ ಸಂಪರ್ಕದಲ್ಲಿ ಇನ್ನೂ ಯಾರುಜ ಇದ್ದಾರೆ ಎನ್ನುವುದನ್ನು ಪತ್ತೆ ಹಚ್ಚಲು ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಅಂಬೇಡ್ಕರ್‌ಗೆ ಅಪಮಾನ – ದಲಿತಪರ ಸಂಘಟನೆಯಿಂದ ಜೈನ್ ವಿವಿ ಬೋರ್ಡ್‌ಗೆ ಮಸಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030171 0 0 0
<![CDATA[ಕನ್ನಡ, ತುಳು ಎರಡೂ ಭಾಷೆಗಳನ್ನು ಉಳಿಸಿ, ಬೆಳೆಸಬೇಕು: ಒಡಿಯೂರು ಶ್ರೀ]]> https://publictv.in/bengaluru-tuluvera-chavadi-25-years-anniversary-program-shree-gurudevananda-swamiji-odiyoor/ Sun, 12 Feb 2023 17:13:16 +0000 https://publictv.in/?p=1030173 ಬೆಂಗಳೂರು: ಹೃದಯದ ಭಾವನೆಗಳ ಇನ್ನೊಂದು ರೂಪವೇ ಭಾಷೆ. ಭಾಷೆಗೆ ಸೆಳೆಯುವಂತಹ ಶಕ್ತಿ ಇದೆ. ತುಳುನಾಡಿನವರಿಗೆ ಎರಡು ಭಾಷೆ ಇದೆ. ಕನ್ನಡ (Kannada) ರಾಜ್ಯ ಭಾಷೆಯಾದ್ರೆ, ತುಳು (Tulu) ಮಾತೃಭಾಷೆಯಾಗಿದೆ. ಈ ಎರಡು ಭಾಷೆಗಳನ್ನು ಉಳಿಸುವ ಮತ್ತು ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಒಡಿಯೂರು ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ (Shree Gurudevananda Swamiji Odiyoor) ಅವರು ಹೇಳಿದ್ದಾರೆ.

ಬೆಂಗಳೂರಿನ ತುಳುವೆರೆ ಚಾವಡಿ 25ನೇ ವರ್ಷದ ʼಬೊಳ್ಳಿ ಪರ್ಬʼ ಕಾರ್ಯಕ್ರಮದಲ್ಲಿ ತುಳುನಾಡ್ದ್​ ಸಿರಿ ಪ್ರಶಸ್ತಿ ಮತ್ತು ಜೋಕುಲೆ ಉಜ್ಜಾಲ್​ ತುಳು ಪದಮಾಲೆ ಪುಸ್ತಕ ಹಾಗೂ ಸತ್ಯಪ್ಪೆ ಬಾಲೆಲು ಆಡಿಯೋ ಬಿಡುಗಡೆ ಮಾಡಿ ಮಾತನಾಡಿದ ಅವರು, ತುಳುಭಾಷೆಯನ್ನು 8ನೇ ಪರಿಚ್ಚೇದಕ್ಕೆ ಸೇರಿಸುವ ವಿಚಾರ ಕೂಡ ಹೋರಾಟದ ಹಾದಿಯಲ್ಲಿದೆ. ಆದರೆ ಅದಕ್ಕಿಂತ ಮುನ್ನ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿಸಬೇಕು. ಈಗಾಗಲೇ ಸರ್ಕಾರ ಈ ಬಗ್ಗೆ ಅಧ್ಯಯನ ಸಮಿತಿಯನ್ನು ರಚಿಸಿದ್ದು, ಇದು ಆದಷ್ಟು ಬೇಗ ಜಾರಿಯಾಗಲು ತುಳುನಾಡಿನವರು ಎಲ್ಲರೂ ಒಗ್ಗಟ್ಟಿನಿಂದಿರಬೇಕು ಎಂದು ಹೇಳಿದರು.

ಇನ್ನು ನಮ್ಮ ಮಾತೃಭಾಷೆಯನ್ನು ಎಲ್ಲರೂ ಉಳಿಸಿಕೊಳ್ಳಬೇಕು. ಕರಾವಳಿಯ ಜನರಲ್ಲಿ ನಾಯಕತ್ವದ ಗುಣವಿದೆ. ಸದಾ ಕ್ರೀಯಾಶೀಲತೆಯಿಂದ ಇರುವ ಜನ ಆತ್ಮವಿಶ್ವಾಸದಿಂದ ಇರುತ್ತಾರೆ. ಹಾಗೇ ತುಳುಭಾಷೆ ಜಾತಿ ಧರ್ಮವನ್ನು ಮೀರಿ ನಿಂತಿದೆ ಎಂದು ತುಳುಭಾಷೆಯಲ್ಲಿ ಅಡಗಿರುವ ಶಕ್ತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಈಗಾಗಲೇ ತುಳು ಭಾಷೆಯನ್ನು ಎರಡನೇ ಭಾಷೆಯನ್ನಾಗಿಸಲು ಅಧ್ಯಯನ ಸಮಿತಿಯನ್ನು ರಚಿಸಿದೆ. ಹಾಗೇ ತುಳು ಭಾಷೆಯ ಲಿಪಿಯೂ ಸರಿಯಾಗಬೇಕು. ಜೊತೆಗೆ ಶಾಲೆಗಳಲ್ಲಿ ತುಳು ಭಾಷೆಯನ್ನು ನಾಲ್ಕನೇ ತರಗತಿಯವರೆಗೆ ಆಯ್ಕೆಯ ಭಾಷೆಯನ್ನಾಗಿಸಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: SSLC ಪೂರ್ವಸಿದ್ಧತಾ ಪರೀಕ್ಷೆಗೂ ವಿದ್ಯಾರ್ಥಿಗಳು ಶುಲ್ಕ ಕಟ್ಟಬೇಕು – ಶಿಕ್ಷಣ ಇಲಾಖೆಯಿಂದ ಹೊಸ ನಿಯಮ

ಇದೇ ವೇಳೆ, ಖ್ಯಾತ ಯಕ್ಷಗಾನ ಕಲಾವಿದರಾದ ಸೀತಾರಾಮ ಕುಮಾರ್ ಕಟೀಲ್, ಹಿರಿಯ ತುಳು ಸಾಹಿತಿ ಕುಶಲಾಕ್ಷಿ ವಿ.ಕಣ್ವತೀರ್ಥ, ಸಮಾಜ ಸೇವಕ ರವಿ ಕಟಪಾಡಿ, ಪ್ರಕಾಶ್ ಜೆ ಶೆಟ್ಟಿಗಾರ್ ಇವರಿಗೆ ತುಳುನಾಡ್ದ ಸಿರಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಬೆಳ್ಳಿ ಹಬ್ಬ ಸಂಭ್ರಮದ ಪ್ರಯುಕ್ತ ಹಿರಿಯ ತುಳು -ಕನ್ನಡ ಸಾಹಿತಿ ಡಿ.ಕೆ.ಚೌಟ ಇವರ ಸಂಸ್ಮರರ್ಣಾಥವಾಗಿ ಹಿರಿಯ ತುಳು ಸಾಹಿತಿ ಉಗಪ್ಪ ಪೂಜಾರಿಯವರಿಗೆ ಪ್ರಶಸ್ತಿ ಮತ್ತು ಸಾಮಾಜಿಕ ಚಿಂತಕ ,ತುಳು ಹೊರಾಟಗಾರ ಡಾ.ಉದಯ ಧರ್ಮಸ್ಥಳ ಇವರ ಸಂಸ್ಮರರ್ಣಾಥವಾಗಿ ತುಳು ಸೇವೆಗಾಗಿ ಯುವ ಪ್ರತಿಭೆ ಸತೀಶ್ ಅಗ್ಪಲ್ ರವರಿಗೆ ಪ್ರಶಸ್ತಿ ನೀಡಲಾಯ್ತು. ವಿಶೇಷ ಚೇತನರಾದ ಉಲ್ಲಾಸ್ ಯು ನಾಯಕ್​, ಲಿಖಿತ ಮತ್ತು ಶ್ರಾವ್ಯ ಅವರಿಗೆ ಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಕಾರ್ಯಕ್ರಮದಲ್ಲಿ ತುಳುವೆರೆ ಚಾವಡಿ ಸಂಘದ ಅಧ್ಯಕ್ಷ ಪುರುಷೋತ್ತಮ್ ಚೇಂಡ್ಲಾ, ಉಮೇಶ್ ಪೂಂಜಾ, ವಸಂತ್​ ಶೆಟ್ಟಿ ಬೆಳ್ಳಾರೆ, ಪ್ರೋ. ರಾಧಾಕೃಷ್ಣ ಸೇರಿದಂತೆ ಕಾರ್ಯಕ್ರಮದಲ್ಲಿ ತುಳುವೆರೆ ಚಾವಡಿ ಸಂಘದ ಪದಾಧಿಕಾರಿಗಳು, ಸದಸ್ಯರು ಭಾಗಿಯಾಗಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030173 0 0 0
<![CDATA[ಬಿಗ್ ಬುಲೆಟಿನ್ 12 February 2023 ಭಾಗ-2]]> https://publictv.in/big-bulletin-12-february-2023-part-2/ Sun, 12 Feb 2023 17:32:39 +0000 https://publictv.in/?p=1030185

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030185 0 0 0
<![CDATA[ಬಿಗ್ ಬುಲೆಟಿನ್ 12 February 2023 ಭಾಗ-1]]> https://publictv.in/big-bulletin-12-february-2023-part-1/ Sun, 12 Feb 2023 17:34:31 +0000 https://publictv.in/?p=1030189

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030189 0 0 0
<![CDATA[ಹೀರೋಯಿನ್‌ ಆಗಬೇಕು ಎನ್ನುವುದು ನನ್ನ Childhood Dream]]> https://publictv.in/rishika-singh-says-it-was-her-childhood-dream-to-become-heroine/ Sun, 12 Feb 2023 17:50:34 +0000 https://publictv.in/?p=1030194

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030194 0 0 0
<![CDATA[ಜೆಡಿಎಸ್‍ನಲ್ಲಿ ಮುಗಿಯದ ಟಿಕೆಟ್ ಗೊಂದಲ- ಅರಸೀಕೆರೆಗೆ ಬಾಣಾವರ ಅಶೋಕ್ ಫಿಕ್ಸ್]]> https://publictv.in/unending-ticket-confusion-in-jds-banavara-ashok-fixes-for-araseikere/ Mon, 13 Feb 2023 01:48:54 +0000 https://publictv.in/?p=1030197 ಹಾಸನ: ಜಿಲ್ಲೆಯಲ್ಲಿ ಬಿಗಡಾಯಿಸಿರುವ ಮೂರು ವಿಧಾನಸಭಾ ಕ್ಷೇತ್ರಗಳ ಟಿಕೆಟ್ ಗೊಂದಲವನ್ನು ಬಗೆಹರಿಸಲು ಸ್ವತಃ ಮಾಜಿಸಿಎಂ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಹಾಸನ ಜಿಲ್ಲೆಗೆ ಭೇಟಿ ನೀಡಿದ್ದರು. ಹೆಚ್‍ಡಿಕೆ ಭೇಟಿ ಟಿಕೆಟ್ ಆಕಾಂಕ್ಷಿಗಳು, ಅವರ ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರಲ್ಲಿ ಭಾರೀ ಕುತೂಹಲ ಹುಟ್ಟುಹಾಕಿತ್ತು. ಅದರಲ್ಲೂ ಹಾಸನ ವಿಧಾನಸಭಾ ಕ್ಷೇತ್ರ (Hassan Vidhanasabha Constituency) ಕ್ಕೆ ಅಭ್ಯರ್ಥಿ ಯಾರಾಗ್ತಾರೆ ಎಂಬ ಬಗ್ಗೆ ಕುಮಾರಸ್ವಾಮಿ ಘೋಷಣೆ ಮಾಡುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಅರಸೀಕೆರೆಗೆ ಬಾಣಾವರ ಅಶೋಕ್ ಅಭ್ಯರ್ಥಿ ಎಂದು ಪರೋಕ್ಷವಾಗಿ ಹೇಳಿದರೆ ಹೊರತು ಹಾಸನ, ಅರಕಲಗೂಡು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಿಲ್ಲ. ಎಲ್ಲರಲ್ಲೂ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಟಿಕೆಟ್ ಘೋಷಣೆ ಮಾಡಿಲ್ಲ ಎನ್ನಲಾಗಿದೆ. ಕುಮಾರಸ್ವಾಮಿ ನಡೆಯಿಂದ ಜೆಡಿಎಸ್ ಕಾರ್ಯಕರ್ತರಲ್ಲಿ ಗೊಂದಲ ಮುಂದುವರಿದಿದೆ.

ಜೆಡಿಎಸ್‍ (JDS) ನ ಭದ್ರಕೋಟೆ ಹಾಸನ ಜಿಲ್ಲೆಯ ಮೂರು ವಿಧಾನಸಭೆ ಕ್ಷೇತ್ರಗಳ ಪೈಕಿ ಎರಡಲ್ಲಿ ಹಾಲಿ ಇಬ್ಬರು ಶಾಸಕರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ (K M ShivalingeGowda) ಹಾಗೂ ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ ಜೊತೆ ಹಲವು ಬಾರಿ ಮಾತುಕತೆ ನಡೆಸಿದ ಜೆಡಿಎಸ್ ನಾಯಕರು ಮನವೊಲಿಸುವ ಪ್ರಯತ್ನ ವಿಫಲವಾಗಿತ್ತು. ಚುನಾವಣೆ ಹತ್ತಿರ ಬರುತ್ತಿರುವುದರಿಂದ ಖುದ್ದು ಅಖಾಡಕ್ಕಿಳಿದ ಹೆಚ್‍ಡಿಕೆ ಮಾಜಿ ಸಚಿವ ಎ.ಮಂಜು (A Manju) ಜೊತೆ ಮಾತುಕತೆ ನಡೆಸಿ ಹಾಲಿ ಶಾಸಕರಿಗೆ ಟಕ್ಕರ್ ಕೊಡುವ ಮೂಲಕ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲು ರೆಡಿಯಾಗಿದ್ದಾರೆ.  ಇದನ್ನೂ ಓದಿ: ಕನ್ನಡ, ತುಳು ಎರಡೂ ಭಾಷೆಗಳನ್ನು ಉಳಿಸಿ, ಬೆಳೆಸಬೇಕು: ಒಡಿಯೂರು ಶ್ರೀ

ಇದೇ ರೀತಿ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಂ ಶಿವಲಿಂಗೇಗೌಡ ಕೂಡ ಪಕ್ಷದಿಂದ ದೂರ ಉಳಿದಿದ್ದು ಕಾಂಗ್ರೆಸ್ ಪಕ್ಷಕ್ಕೆ ಸೇರಲು ನಿರ್ಧರಿಸಿದ್ದರು. ಆದರೆ ಅದನ್ನು ಎಲ್ಲಿಯೂ ಬಹಿರಂಗ ಪಡಿಸಿರಲಿಲ್ಲ. ಶಿವಲಿಂಗೇಗೌಡರು ಪಕ್ಷದ ಚಿಹ್ನೆ, ಬಾವುಟ ಬಳಸದೆ ಪ್ರತಿಭಟನೆ ಸಮಾವೇಶ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಕುಮಾರಸ್ವಾಮಿ ಅರಸೀಕೆರೆ ಪಟ್ಟಣದಲ್ಲಿ ರೋಡ್ ಶೋ ಹಾಗೂ ಬೃಹತ್ ಸಮಾವೇಶ ನಡೆಸಿ ಶಿವಲಿಂಗೇಗೌಡರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಭಾನುವಾರವೇ ಅರಸೀಕೆರೆಗೆ ಅಭ್ಯರ್ಥಿ ಘೋಷಣೆ ಮಾಡ್ತಾರೆ ಎನ್ನಲಾಗಿತ್ತು. ಆದರೆ ಪರೋಕ್ಷವಾಗಿ ಬಾಣಾವರ ಅಶೋಕ್ (Banavara Ashok) ಅಭ್ಯರ್ಥಿ ಎಂದು ಹೇಳಿದರೆ ಹೊರತು ಅಧಿಕೃತವಾಗಿ ಘೋಷಣೆ ಮಾಡಲಿಲ್ಲ. ಅಲ್ಲದೇ ಯಾವುದೇ ಟಿಕೆಟ್ ಘೋಷಣೆ ಮಾಡದೇ ಕಾಲವೇ ನಿರ್ಧಾರ ಮಾಡುತ್ತೆ ಎಂದ್ರು. ಇದರಿಂದ ಟಿಕೆಟ್ ಆಕಾಂಕ್ಷಿಗಳಿಗೆ ನಿರಾಸೆಯುಂಟಾಯ್ತು.

ಒಟ್ಟಿನಲ್ಲಿ ಮೇಲ್ನೋಟಕ್ಕೆ ಅರಕಲಗೂಡಿಗೆ ಎ.ಮಂಜು, ಅರಸೀಕೆರೆಗೆ ಬಾಣಾವರ ಅಶೋಕ್ ಅಭ್ಯರ್ಥಿ ಆಗುವುದು ಬಹುತೇಕ ಖಚಿತವಾಗಿದೆ. ಆದರೆ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಗೊಂದಲಕ್ಕೆ ಹೊಸ ಮದ್ದು ಅರೆಯಲು ದಳಪತಿಗಳು ಸಜ್ಜಾಗಿದ್ದು. ಕುತೂಹಲಕ್ಕೆ ಕಾರಣವಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030197 0 0 0
<![CDATA[ರಾಜಭವನದಲ್ಲಿ ಮೋದಿ ರಾತ್ರಿ ವಾಸ್ತವ್ಯ - 800ಕ್ಕೂ ಹೆಚ್ಚು ಪೊಲೀಸರಿಂದ ಬಿಗಿಭದ್ರತೆ]]> https://publictv.in/narendra-modi-in-bengaluru-pm-overnight-stay-at-raj-bhavan/ Mon, 13 Feb 2023 02:10:35 +0000 https://publictv.in/?p=1030208

ಬೆಂಗಳೂರು: ಚುನಾವಣಾ ರಾಜ್ಯ ಕರ್ನಾಟಕಕ್ಕೆ ಪದೇ ಪದೇ ಕೇಂದ್ರದ ನಾಯಕರು ಬಂದು ಹೋಗ್ತಿದ್ದಾರೆ. ಅಮಿತ್ ಶಾ (Amitshah) ಮತ್ತು ಮೋದಿ (Narendra Modi) ಅಂತು ವಾರದಲ್ಲಿ ಎರಡೆರಡು ಬಾರಿ ರಾಜ್ಯಕ್ಕೆ ಭೇಟಿ ನೀಡುವ ಮೂಲಕ ಬಿಜೆಪಿ ಅಲೆ ಸೃಷ್ಟಿಗೆ ಮುಂದಾಗಿದ್ದಾರೆ. ಇದೇ ವೇಳೆ ಇಂದು ಬೆಂಗಳೂರು ಏರ್ ಶೋ (Bengaluru AirShow) ಗೆ ಚಾಲನೆ ನೀಡಲು ಪ್ರಧಾನಿ ಮೋದಿ ಭಾನುವಾರವೇ ಬೆಂಗಳೂರಿಗೆ ಆಗಮಿಸಿದ್ದಾರೆ.

ಭಾನುವಾರ ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಿದ್ದ ಪ್ರಧಾನಿ ಮೋದಿ ಇಂದು ಯಲಹಂಕ ವಾಯುನೆಲೆಯಲ್ಲಿ ಏರ್ ಶೋಗೆ ಚಾಲನೆ ನೀಡಲಿದ್ದಾರೆ. ವಾರದಲ್ಲಿ 2ನೇ ಬಾರಿಗೆ ಬೆಂಗಳೂರಿಗೆ ಮೋದಿ ಭೇಟಿ ನೀಡ್ತಿದ್ದ ಈ ಮೂಲಕ ಬೆಂಗಳೂರು ಮತದಾರರ ಮನಗೆಲ್ಲಲು ದಾಳ ಹೂಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗೆ ಆಗಮಿಸಿದ ಮೋದಿ: ನಾಡಿನ ಗಣ್ಯರ ಜೊತೆ ಸಂವಾದ

ಬಿಗಿ ಪೊಲೀಸ್ ಭದ್ರತೆ: ನರೇಂದ್ರ ಮೋದಿ ಇಂದು ಏರೋ ಶೋ ಉದ್ಘಾಟನೆಗೆ ಹೋಗುವ ರಸ್ತೆಯ ಉದ್ದಗಲಕ್ಕೂ ಖಾಕಿ ಸರ್ಪಗಾವಲು ಮಾಡಲಾಗಿದೆ. ರಾಜಭವನ (Rajabhavana) ದಿಂದ ಮೇಕ್ರಿ ಸರ್ಕಲ್‍ವರೆಗೂ 300 ಸಂಚಾರಿ ಪೊಲೀಸರು, 500ಕ್ಕೂ ಹೆಚ್ಚು ಲಾ ಅಂಡ್ ಅರ್ಡರ್ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಏರೋ ಶೋ (Air Show) ನಡೆಯುವ ಸ್ಥಳದಲ್ಲಿ ಕೆಎಆರ್‍ಪಿ ತುಕಡಿ ಹಾಗೂ ಸಾವಿರಕ್ಕೂ ಹೆಚ್ಚು ಪೊಲೀಸರನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಧಾನಿ ರಾಜಭವನದಿಂದ ವಿಂಡ್ಸರ್ ಮ್ಯಾನರ್, ಕಾವೇರಿ ಜಂಕ್ಷನ್, ಮೆಕ್ರಿ ಸರ್ಕಲ್ ಹೆಚ್‍ಕ್ಯೂಟಿಸಿಗೆ ಹೋಗಿ ಅಲ್ಲಿಂದ ಏರೋ ಶೋ ನಡೆಯುತ್ತಿರೋ ಸ್ಥಳಕ್ಕೆ ಹೆಲಿಕಾಪ್ಟರ್‍ನಲ್ಲಿ ತಲುಪಲಿದ್ದಾರೆ. ಇದನ್ನೂ ಓದಿ: ಏರೋಸ್ಪೇಸ್ ಅಭಿವೃದ್ಧಿಯ ಶ್ರೇಯಸ್ಸು ಕರ್ನಾಟಕಕ್ಕೆ ಸಲ್ಲಬೇಕು: ಬೊಮ್ಮಾಯಿ

ಎಲ್ಲೆಲ್ಲಿ ಸಂಚಾರ ನಿರ್ಬಂಧ: ಇತ್ತ ಏರ್‌ ಪೋರ್ಟ್ ರಸ್ತೆ (Airport Road) ಎಲಿವೇಟೆಡ್ ಫ್ಲೈಓವರ್ ಮೇಲೆ ಸಾರ್ವಜನಿಕರ ವಾಹನಗಳಿಗೆ ನಿಷೇಧ ಹೇರಲಾಗಿದೆ. ಹೆಬ್ಬಾಳದ ಎಸ್ಟಿಮ್ ಮಾಲ್‍ನಿಂದ ಯಲಹಂಕವರೆಗೆ ನಿಷೇಧ ಹೇರಲಾಗಿದೆ. ಏರ್ ಶೋಗೆ ತೆರಳುವ ವಾಹನ ಸವಾರರು ನಿಗದಿತ ಪಾಸ್ ತೋರಿಸಿ ಫ್ಲೈ ಓವರ್ ಮೇಲೆ ತೆರಳಬಹುದು. ಯಲಹಂಕ, ಕೊಡಿಗೆಹಳ್ಳಿ, ಬ್ಯಾಟರಾಯನಪುರ ಸುತ್ತಮುತ್ತಲಿನ ಸಾರ್ವಜನಿಕರು ಫ್ಲೈ ಓವರ್ ಕೆಳಭಾಗದ ಸರ್ವಿಸ್ ರಸ್ತೆ ಬಳಸಲು ಸೂಚನೆ ನೀಡಲಾಗಿದೆ. ಕೆಐಎಎಲ್‍ಗೆ ತೆರಳುವ ಪ್ರಯಾಣಿಕರು ಹೆಣ್ಣೂರು ಜಂಕ್ಷನ್ ಮುಖಾಂತರ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಲು ಸೂಚನೆ ನೀಡಲಾಗಿದೆ. ಏರ್‌ ಪೋರ್ಟ್ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಹಿನ್ನೆಲೆ ಎಲಿವೇಟೆಡ್ ಫ್ಲೈಓವರ್ ಮೇಲೆ ಸಾರ್ವಜನಿಕ ವಾಹನಗಳಿಗೆ ನಿಷೇಧ ಹೇರಲಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030208 0 0 0

ಬೆಂಗಳೂರಿನಲ್ಲಿ ನಡೆಯುವ 14ನೇ ಆವೃತ್ತಿ ಯ ಏರೋ ಇಂಡಿಯಾ ಶೊ ಉದ್ಘಾಟನೆಗೆ ಆಗಮಿಸಿರುವ ಪ್ರಧಾನಮಂತ್ರಿ @narendramodi ಅವರನ್ನು ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡೆನು. pic.twitter.com/WUdPE402sg

— Basavaraj S Bommai (@BSBommai) February 12, 2023]]>
<![CDATA[ಕಮಲ ಬಿಟ್ಟು ಕೈ ಹಿಡಿಯಲು ಮುಂದಾದ ಬಾಬೂರಾವ್ ಚಿಂಚನಸೂರ್]]> https://publictv.in/babu-rao-chinchanasur-will-join-congress/ Mon, 13 Feb 2023 03:20:46 +0000 https://publictv.in/?p=1030216 ಕಲಬುರಗಿ: ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ದಿನನಿತ್ಯ ಬೆಳವಣಿಗೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಹಾಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಬಾಬೂರಾವ್ ಚಿಂಚನಸೂರ್ (BabuRao Chinchanasur) ಅವರು ಬಿಜೆಪಿ (BJP) ಬಿಟ್ಟು ಕೈ ಹಿಡಿಯಲು ಸಜ್ಜಾಗಿದ್ದಾರೆ ಎಂಬ ಮಾಹಿತಿಯೊಂದು ಲಭ್ಯವಾಗಿದೆ.

ಇಂದು ಬಿಜೆಪಿ ಎಂಎಲ್ ಸಿ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದಾರೆ. ಈ ಮೂಲಕ ಕೋಳಿ ಸಮಾಜದ ಪ್ರಭಾವಿ ಮುಖಂಡ ಮರಳಿ ಮಾತೃ ಪಕ್ಷಕ್ಕೆ ಸೇರಲು ಸಜ್ಜಾಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಜೆಡಿಎಸ್‍ನಲ್ಲಿ ಮುಗಿಯದ ಟಿಕೆಟ್ ಗೊಂದಲ- ಅರಸೀಕೆರೆಗೆ ಬಾಣಾವರ ಅಶೋಕ್ ಫಿಕ್ಸ್

ಈ ಬಗ್ಗೆ ಚಿಂಚನಸೂರ್ ಅವರು ಕೆಪಿಸಿಸಿ ಅಧ್ಯಕ್ಷರು, ಗುರುಮಠಕಲ್ ಹಾಗೂ ಚಿತ್ತಾಪುರ ಕೋಳಿ ಸಮಾಜದ ಮುಖಂಡರ ಮೂಲಕ ಕೈ ನಾಯಕರ ವರಿಷ್ಠರ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಪಕ್ಷ ಸೇರ್ಪಡೆಗೆ ಪ್ರಿಯಾಂಕ್ ಖರ್ಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಬಿಜೆಪಿಗೆ ರಾಜೀನಾಮೆ ಬಳಿಕ ಚಿಂಚನಸೂರ್ ಅವರು ಇದೇ ವಾರದಲ್ಲಿ ಕಾಂಗ್ರೆಸ್ (Congress) ಸೇರಲಿದ್ದಾರೆ. ಬಿಜೆಪಿಯಲ್ಲಿ ಕಡೆಗಣನೆ ಹಿನ್ನೆಲೆ ರಾಜೀನಾಮೆ ನೀಡುತ್ತಿದ್ದಾರೆ. ಇತ್ತ ಚಿಂಚನಸೂರ್ ಕೈ ಸೇರ್ಪಡೆಯಾಗುವುದನ್ನು ತಡೆಯಲು ಕಟೀಲ್ ಸೇರಿದಂತೆ ಹಲವು ನಾಯಕರು ಪ್ರಯತ್ನಿಸುತ್ತಿದ್ದಾರೆ. ಆದರೆ ಚಿಂಚನಸೂರ್ ಹಾಗೂ ಅವರ ಗನ್ ಮ್ಯಾನ್ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರಂತೆ.

ಕೈ ಸೇರಿದ ಬಳಿಕ ಚಿಂಚನಸೂರ್ ಅವರು ಯಾದಗಿರಿಯ ಗುರುಮಠಕಲ್ ಕ್ಷೇತ್ರದಿಂದ ಕೈ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030216 0 0 0
<![CDATA[ಇಂದಿನಿಂದ ಅದ್ಧೂರಿ Aero India 2023 ಏರ್ ಶೋ]]> https://publictv.in/aero-india-2023-startsfrom-today/ Mon, 13 Feb 2023 03:08:06 +0000 https://publictv.in/?p=1030219 ಬೆಂಗಳೂರು: ವಿಶ್ವದ ಗಮನ ಸೆಳೆಯುವ ಏರೋ ಇಂಡಿಯಾ-2023 (Aero India 2023) ಏರ್‌ಶೋ ಇಂದಿನಿಂದ (ಫೆ.13) ಆರಂಭಗೊಳ್ಳುತ್ತಿದೆ. ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ (Bengaluru Yalahanka Airfield) 5 ದಿನಗಳ ಕಾಲ ನಡೆಯುವ ವೈಮಾನಿಕ ಪ್ರದರ್ಶನಕ್ಕಿಂದು ಪ್ರಧಾನಿ ಮೋದಿ (Narendra Modi) ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ವಿಶ್ವದ ಗಮನ ಸೆಳೆಯುವ 14ನೇ ಆವೃತಿಯ ಏರ್ ಶೋಗೆ (Air Show) ಕೌಂಟ್ ಡೌನ್ ಶುರುವಾಗಿದೆ. 5 ದಿನಗಳ ಕಾಲ ನಡೆಯಲಿರುವ ಏರೋ ಇಂಡಿಯಾ ಪ್ರದರ್ಶನಕ್ಕೆ ಈಗಾಗಲೇ ಯಲಹಂಕ ವಾಯನೆಲೆ ಸಜ್ಜಾಗಿದ್ದು, ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಸೇರಿ ಹಲವು ಗಣ್ಯರು ಬೆಂಗಳೂರಿಗೆ ಆಗಮಿಸಿದ್ದಾರೆ. ಏರ್ ಶೋ ಹಿನ್ನೆಲೆ ಫೆ.14ರಂದು ಬೆಳಗ್ಗೆ 7.30 ರಿಂದ ಏರ್ ಪೋರ್ಟ್ ಮೇಲ್ಸೇತುವೆ ಮೇಲೆ ವಾಹನಗಳ ಸಂಚಾರಕ್ಕೆ ನಿರ್ಭಂಧ ವಿಧಿಸಲಾಗಿದೆ. ಇದನ್ನೂ ಓದಿ: ರಾಜಭವನದಲ್ಲಿ ಮೋದಿ ರಾತ್ರಿ ವಾಸ್ತವ್ಯ – 800ಕ್ಕೂ ಹೆಚ್ಚು ಪೊಲೀಸರಿಂದ ಬಿಗಿಭದ್ರತೆ

ಈ ಬಾರಿಯ ಏರ್ ಶೋನಲ್ಲಿ 35,000 ಚದರ ಅಡಿಗಳಲ್ಲಿ ಎಕ್ಸಿಬಿಷನ್ ಆಯೋಜನೆ ಮಾಡಲಾಗಿದ್ದು, ಸಾರ್ವಜನಿಕರಿಗೆ ಜಿಕೆವಿಕೆ ಹಾಗೂ ಜಕ್ಕೂರಿನಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಇದರೊಂದಿಗೆ ಫೆಬ್ರವರಿ 14ರಂದು ನಡೆಯುವ ಕಾರ್ಯಕ್ರಮಕ್ಕೆ 4 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದ್ದು, ಇಂಡಿಯಾ ಪೆವಿಲಿಯನ್ನಲ್ಲಿ 115 ಕಂಪನಿಗಳು ಭಾಗಿಯಾಗುತ್ತಿದ್ದು, 227 ಉತ್ಪನ್ನಗಳ ಪ್ರದರ್ಶನ ಇರಲಿದೆ.

ಏರ್‌ಶೋಗೆ ಏನೇನು ಸಿದ್ಧತೆ?: 35 ಸಾವಿರ ಚದರ ಅಡಿಯಲ್ಲಿ ಎಕ್ಸಿಬಿಷನ್ ಆಯೋಜನೆ ಮಾಡಲಾಗಿದೆ. 67 ಫ್ಲೈಯಿಂಗ್‌ ಡಿಸ್‌ಪ್ಲೇ, 36 ಸ್ಟ್ಯಾಂಡಿಂಗ್‌ ಡಿಸ್‌ಪ್ಲೇ ಅಳವಡಿಕೆ ಮಾಡಲಾಗಿದೆ. 809 ಪ್ರದರ್ಶಕರು, 98 ವಿದೇಶಿ ಕಂಪನಿಗಳು ಭಾಗಿಯಾಗಿವೆ. ಫೆಬ್ರವರಿ 14 ರಂದು 32 ದೇಶಗಳ ರಕ್ಷಣಾ ಸಚಿವರು ಏರ್‌ಶೋ ನಲ್ಲಿ ಭಾಗಿಯಾಗಲಿದ್ದಾರೆ.

ದೇಶಿಯ, ಅಂತರಾಷ್ಟ್ರೀಯ ಯುದ್ಧ ವಿಮಾನಗಳ ಸಾಹಸ ಪ್ರದರ್ಶನ ಹಾಗೂ ವಿಮಾನಯಾನ ಉದ್ಯಮಕ್ಕೆ ಉತ್ತೇಜನ ಕೊಡುವ ವಿವಿಧ ಸ್ಟಾಲ್ ಗಳು ಕೂಡ ಜನರನ್ನ ಆಕರ್ಷಿಸಲಿವೆ. ಇದನ್ನೂ ಓದಿ: ಜೆಡಿಎಸ್‍ನಲ್ಲಿ ಮುಗಿಯದ ಟಿಕೆಟ್ ಗೊಂದಲ- ಅರಸೀಕೆರೆಗೆ ಬಾಣಾವರ ಅಶೋಕ್ ಫಿಕ್ಸ್

ಏರ್ ಶೋ ನಲ್ಲಿ 100ಕ್ಕೂ ಅಧಿಕ ಮಿತ್ರ ರಾಷ್ಟ್ರಗಳು ಭಾಗಿಯಾಗಲಿದ್ದು, ಕಳೆದ ಎಲ್ಲಾ ವರ್ಷಗಳ ದಾಖಲೆಯನ್ನ ಈ ಬಾರಿ ಏರ್ ಶೋ ಮುರಿಯುವ ವಿಶ್ವಾಸವಿದೆ ಅಂತಾ ರಕ್ಷಣಾ ಸಚಿವರು ಹೇಳಿದ್ದಾರೆ. ಒಟ್ಟಿನಲ್ಲಿ 5 ದಿನಗಳ ಕಾಲ ಬಾನಂಗಳದಲ್ಲಿ ಲೋಹದ ಹಕ್ಕಿಗಳು ಚಮತ್ಕಾರ, ಕಮಾಲ್ ನೋಡಿ, ಪ್ರೇಕ್ಷಕರ ಮಸ್ತ್ ಎಂಜಾಯ್ ಮಾಡಬಹುದು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030219 0 0 0
<![CDATA[ಮಂಗಳೂರಿಗೆ ಬಂದಿಳಿದ ಸೂಪರ್ ಸ್ಟಾರ್ ರಜನಿಕಾಂತ್]]> https://publictv.in/superstar-rajinikanth-landed-in-mangalore/ Mon, 13 Feb 2023 03:22:10 +0000 https://publictv.in/?p=1030223 ಮಿಳು ಸೂಪರ್ ಸ್ಟಾರ್ ರಜನಿಕಾಂತ್ ನಿನ್ನೆ ರಾತ್ರಿ ಮಂಗಳೂರಿಗೆ ಬಂದಿಳಿದಿದ್ದಾರೆ. ಖಾಸಗಿ ಕಾರ್ಯಕ್ರಮ ಮತ್ತು ಸಿನಿಮಾದ ಶೂಟಿಂಗ್ ಗಾಗಿ ಅವರು ಮಂಗಳೂರಿಗೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ನಿನ್ನೆ ರಾತ್ರಿ ಮಂಗಳೂರು ಏರ್ ಪೋರ್ಟಿಗೆ ಬಂದಾಗ  ಅಸಂಖ್ಯಾತ ಅಭಿಮಾನಿಗಳು ಅವರಿಗಾಗಿ ಕಾಯುತ್ತಿದ್ದರು. ಅಭಿಮಾನಿಗಳತ್ತ ಕೈ ಬೀಸಿ ಕಾರಿನಲ್ಲಿ ರಜನಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.

ರಜನಿಕಾಂತ್ ನಟನೆಯ ಜೈಲು ಸಿನಿಮಾದ ಶೂಟಿಂಗ್ ಗಾಗಿ ಅವರು ಮಂಗಳೂರಿಗೆ ಬಂದಿದ್ದು, ಜೊತೆಗೆ ಮಂಗಳೂರಿನ ಹಲವು ದೇವಸ್ಥಾನಗಳಿಗೂ ಅವರು ಭೇಟಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಮಂಗಳೂರಿಗೆ ಸಿನಿಮಾ ಚಿತ್ರೀಕರಣ ನಡೆಯಲಿದೆ. ಈ ಶೂಟಿಂಗ್ ಮಧ್ಯೆಯೂ ಅವರು ಮಂಗಳೂರಿನ ಪ್ರಮುಖ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಇದನ್ನೂ ಓದಿ: ಆರೋಗ್ಯದ ಬಗ್ಗೆ ಅಪ್‌ಡೇಟ್ ನೀಡಿದ ನಟಿ ಸಮಂತಾ

ರಜನಿಕಾಂತ್ ಜೊತೆ ಕನ್ನಡದ ಹೆಸರಾಂತ ನಟ ಶಿವರಾಜ್ ಕುಮಾರ್ ಕೂಡ ಭಾಗಿಯಾಗಲಿದ್ದು, ಇದೇ ಮೊದಲ ಬಾರಿಗೆ ಶಿವರಾಜ್ ಕುಮಾರ್, ಈ ಸಿನಿಮಾದಲ್ಲಿ ತೆರೆಹಂಚಿಕೊಳ್ಳುತ್ತಿದ್ದಾರೆ. ಇಂದು ಶಿವರಾಜ್ ಕುಮಾರ್ ಕೂಡ ಮಂಗಳೂರಿಗೆ ತೆರಳಿದ್ದಾರೆ. ರಜನಿ ಮತ್ತು ಶಿವಣ್ಣ ಭಾಗದ ಚಿತ್ರೀಕರಣದಲ್ಲಿ ಮಂಗಳೂರಿನಲ್ಲಿ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಭದ್ರತೆಯ ದೃಷ್ಟಿಯಿಂದ ಚಿತ್ರತಂಡ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030223 0 0 0
<![CDATA[ವಾರದಲ್ಲಿ 4ನೇ ಕಾರ್ಯಾಚರಣೆ - ಮತ್ತೊಂದು ಹಾರುವ ವಸ್ತುವನ್ನು ಹೊಡೆದುರುಳಿಸಿದ ಅಮೆರಿಕ]]> https://publictv.in/fourth-strike-in-a-week-america-shot-down-another-flying-object/ Mon, 13 Feb 2023 03:30:32 +0000 https://publictv.in/?p=1030226 ವಾಷಿಂಗ್ಟನ್: ವಾರದ ಹಿಂದೆ ಶಂಕಿತ ಚೀನಾದ ಬೇಹುಗಾರಿಕಾ ಬಲೂನನ್ನು (Spy Balloon) ಅಮೆರಿಕ (America) ಹೊಡೆದುರುಳಿಸಿದ ಬಳಿಕ ಒಂದಾದ ಮೇಲೊಂದರಂತೆ ಆಕಾಶದಲ್ಲಿ ಹಾರಾಡುತ್ತಿದ್ದ ಶಂಕಿತ ವಸ್ತುಗಳನ್ನು (Flying Object) ತನ್ನ ಯುದ್ಧ ವಿಮಾನಗಳನ್ನು ಬಳಸಿ ಹೊಡೆದುರುಳಿಸಿದೆ. ಭಾನುವಾರ ಅಮೆರಿಕ ಮತ್ತೊಂದು ತೇಲುತ್ತಿದ್ದ ವಸ್ತುವನ್ನು ಹೊಡೆದುರುಳಿಸಿದ್ದು, ವಾರದಿಂದ ಇಂತಹ ಒಟ್ಟು 4 ವಸ್ತುಗಳನ್ನು ಹೊಡೆದುರುಳಿಸಿದೆ ಎಂದು ವರದಿಯಾಗಿದೆ.

ಚೀನಾದೊಂದಿಗಿನ (China) ಉದ್ವಿಗ್ನತೆ ಹಾಗೂ ನಿಗೂಢ ದಾಳಿಯ ಭೀತಿಯ ಹಿನ್ನೆಲೆ ಅಮೆರಿಕ ತನ್ನ ಆಕಾಶದ ಮೇಲೆ ಹೆಚ್ಚಿನ ನಿಗಾ ವಹಿಸಿದೆ. ವಾರದ ಹಿಂದೆ ತನ್ನ ಅಣ್ವಸ್ತ್ರ ತಾಣದ ಮೇಲೆ ಹಾರಾಡುತ್ತಿದ್ದ ಬೇಹುಗಾರಿಕಾ ಬಲೂನಿನ ಹಿಂದೆ ಚೀನಾದ ಕುತಂತ್ರವಿದೆ ಎಂದು ಹೇಳಲಾಗಿದೆ.

ಭಾನುವಾರ ಹೊಡೆದುರುಳಿಸಲಾದ ಹೊಸ ವಸ್ತು ನೇತಾಡುವ ತಂತಿಯೊಂದಿಗೆ ಅಷ್ಟಭುಜಾಕೃತಿಯ ರಚನೆ ಹೊಂದಿತ್ತು ಎಂದು ತಿಳಿಸಲಾಗಿದೆ. ಇದು ಯಾವುದೇ ಮಿಲಿಟರಿ ಬೆದರಿಕೆಯನ್ನು ಉಂಟುಮಾಡುತ್ತದೆ ಎಂದು ಪರಿಗಣಿಸಲಾಗಿಲ್ಲವಾದರೂ ಇದು ನಾಗರಿಕ ವಿಮಾನಯಾನಕ್ಕೆ ಅಪಾಯ ಉಂಟುಮಾಡುವ ಸಾಧ್ಯತೆಯಿತ್ತು. ಈ ಹಿನ್ನೆಲೆ ಭೂಮಿಯಿಂದ ಸುಮಾರು 20,000 ಅಡಿಗಳಷ್ಟು ಎತ್ತರದಲ್ಲಿ ಹಾರಾಡುತ್ತಿದ್ದ ವಸ್ತುವನ್ನು ಎಫ್-16 ಫೈಟರ್ ಜೆಟ್ ಬಳಸಿ ಹೊಡೆದುರುಳಿಸಲಾಗಿದೆ ಎಂದು ಹಿರಿಯ ಆಡಳಿತಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಇಂದಿನಿಂದ ಅದ್ಧೂರಿ Aero India 2023 ಏರ್ ಶೋ

ಇದು ಕಣ್ಗಾವಲು ಸಾಮರ್ಥ್ಯ ಹೊಂದಿದೆ ಎಂಬುದಕ್ಕೆ ಯಾವುದೇ ಸಾಕ್ಷಿಗಳಿಲ್ಲ. ಆದರೆ ಅದನ್ನು ನಾವು ತಳ್ಳಿ ಹಾಕುವಂತಿಲ್ಲ. ಕೆನಡಾದ ಗಡಿಯ ಬಳಿ ಹಾರಾಡುತ್ತಿದ್ದ ಅಪರಿಚಿತ ವಸ್ತುವನ್ನು ನಾವು ಮಿಚಿಗನ್ ಸರೋವರದ ಪ್ರದೇಶದಲ್ಲಿ ಹೊಡೆದುರುಳಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಭವನದಲ್ಲಿ ಮೋದಿ ರಾತ್ರಿ ವಾಸ್ತವ್ಯ – 800ಕ್ಕೂ ಹೆಚ್ಚು ಪೊಲೀಸರಿಂದ ಬಿಗಿಭದ್ರತೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030226 0 0 0
<![CDATA[ಟರ್ಕಿ, ಸಿರಿಯಾ ಬೆನ್ನಲ್ಲೇ ಭಾರತದಲ್ಲೂ ಭೂಕಂಪನ]]> https://publictv.in/4-3-magnitude-earthquake-strikes-sikkim/ Mon, 13 Feb 2023 03:39:18 +0000 https://publictv.in/?p=1030234 ಗ್ಯಾಂಗ್ಟಾಕ್: ಟರ್ಕಿ, ಸಿರಿಯಾ (Turkey Syria Earthquake) ದೇಶಗಳಲ್ಲಿ ಭೂಕಂಪನ ಸಂಭವಿಸಿದ್ದು ಸಾವಿರಾರು ಜನರನ್ನ ಬಲಿ ಪಡೆದಿದೆ. ಈಗಾಗಲೇ 33 ಸಾವಿರ ಮಂದಿ ಮೃತಪಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಅಲ್ಲದೇ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಈ ಬೆನ್ನಲ್ಲೇ ಸೋಮವಾರ (ಫೆ.13) ಬೆಳ್ಳಂಬೆಳಗ್ಗೆ ಸಿಕ್ಕಿಂನಲ್ಲಿ (Sikkim) 4.3 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ. ಭೂಕಂಪನವು ಸಿಕ್ಕಿಂನ ಯುಕ್ಸೋಮ್‌ನ ವಾಯುವ್ಯ ಭಾಗದಲ್ಲಿ ಮುಂಜಾನೆ 4.15ರ ಸುಮಾರಿಗೆ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ ಗುರುತಿಸಲಾಗಿದೆ. ಇದನ್ನೂ ಓದಿ: ವಾರದಲ್ಲಿ 4ನೇ ಕಾರ್ಯಾಚರಣೆ – ಮತ್ತೊಂದು ಹಾರುವ ವಸ್ತುವನ್ನು ಹೊಡೆದುರುಳಿಸಿದ ಅಮೆರಿಕ

ಭಾನುವಾರ ಮಧ್ಯಾಹ್ನ ಅಸ್ಸಾಂನ (Assam) ನಾಗಾನ್‌ನಲ್ಲಿ 4.0 ತೀವ್ರತೆಯ ಭೂಕಂಪನ ಸಂಭವಿಸಿದ ಒಂದು ದಿನದ ನಂತರ ಕಂಪನ ಸಂಭವಿಸಿದೆ. ಎರಡು ದಿನಗಳ ಹಿಂದೆಯಷ್ಟೇ ಗುಜರಾತ್‌ನ (Gujarat) ಸೂರತ್ ಜಿಲ್ಲೆಯಲ್ಲೂ 3.8 ತೀವ್ರತೆಯ ಭೂಕಂಪನ ದಾಖಲಾಗಿತ್ತು.

ಅಫ್ಘಾನ್‌ನಲ್ಲೂ ಭೂಕಂಪನ: ಇಂದು (ಫೆ.13) ಬೆಳಗ್ಗೆ ಅಫ್ಘಾನಿಸ್ತಾನದ (Afghanistan) ಫೈಜಾಬಾದ್‌ನಲ್ಲಿಯೂ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಇಲ್ಲಿನ ಈಶಾನ್ಯ ನಗರವಾದ ಫೈಜಾಬಾದ್‌ನ ಆಗ್ನೇಯಕ್ಕೆ 100 ಕಿಮೀ ದೂರದಲ್ಲಿ ಭೂಕಂಪನ ಉಂಟಾಗಿದೆ. ಬೆಳಗ್ಗೆ 6:47ರ ಸುಮಾರಿಗೆ 135 ಕಿಮೀ ಆಳದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಭೂಕಂಪನ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

ಸದ್ಯ ಯಾವುದೇ ಆಸ್ತಿಪಾಸ್ತಿ ಹಾನಿ ಅಥವಾ ಪ್ರಾಣ ಹಾನಿ ಆಗಿಲ್ಲ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಜಭವನದಲ್ಲಿ ಮೋದಿ ರಾತ್ರಿ ವಾಸ್ತವ್ಯ – 800ಕ್ಕೂ ಹೆಚ್ಚು ಪೊಲೀಸರಿಂದ ಬಿಗಿಭದ್ರತೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030234 0 0 0
<![CDATA[ಮಗುವಾದ ನಂತರ ಅದ್ಧೂರಿ ಮದುವೆ ಆಗುತ್ತಿದ್ದಾರೆ ಕ್ರಿಕೆಟ್ ಹಾರ್ದಿಕ್ ಪಾಂಡ್ಯ]]> https://publictv.in/cricketer-hardik-pandya-is-getting-married-after-having-a-child/ Mon, 13 Feb 2023 03:39:18 +0000 https://publictv.in/?p=1030235 ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಫೆ.14ರಂದು ಉದಯ್ ಪುರದಲ್ಲಿ ಅದ್ಧೂರಿಯಾಗಿ ಮದುವೆ ಆಗುತ್ತಿದ್ದಾರೆ. ಇಂದಿನಿಂದ ಮದುವೆ ಕಾರ್ಯಕ್ರಮಗಳು ಆರಂಭವಾಗಲಿವೆ ಎಂದು ವರದಿಯಾಗಿದೆ. ಈಗಾಗಲೇ ಅವರು ನತಾಶಾ ಸ್ಟಾಂಕೋವಿಕ್ ರನ್ನು ಮದುವೆಯಾಗಿದ್ದು, ಈ ದಂಪತಿಗೆ ಒಂದು ಮಗು ಕೂಡ ಇದೆ. ಹಾಗಾದರೆ, ನತಾಶಾಗೆ ಹಾರ್ದಿಕ್ ಡಿವೋರ್ಸ್ ಕೊಟ್ಟು ಮತ್ತೊಂದು ಮದುವೆ ಆಗುತ್ತಿದ್ದಾರೆ ಎನಿಸಿದರೆ, ಅದು ತಪ್ಪು.

ಹಾರ್ದಿಕ್ ಪಾಂಡೆ ಮತ್ತು ನತಾಶಾ ಸ್ಟಾಂಕೋವಿಕ್ ಮೂರು ವರ್ಷಗಳ ಹಿಂದೆಯೇ ನಿಶ್ಚಿತಾರ್ಥ ಮಾಡಿಕೊಂಡಿದ್ದರು. 2020ರ ಮೇ 31ರಂದು ಅವರು ವಿವಾಹ ಕೂಡ ಆಗಿದ್ದರು. ಈ ದಂಪತಿಯ ಮಗುವಿಗೆ ಜುಲೈಗೆ ಮೂರು ವರ್ಷ ತುಂಬುತ್ತಿದೆ. ಆದರೆ, ಇದೀಗ ಅವರಿಗೆ ಅದ್ಧೂರಿಯಾಗಿ ಮದುವೆ ಆಗಬೇಕು ಅನಿಸಿದೆಯಂತೆ. ಹಾಗಾಗಿ ಅದೇ ನತಾಶಾ ಜೊತೆ ಫೆ.14ರಂದು ಅವರು ಎಲ್ಲರ ಸಮ್ಮುಖದಲ್ಲಿ ಮತ್ತೊಂದು ಬಾರಿ ಮದುವೆ ಆಗುತ್ತಿದ್ದಾರೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ `ಗಟ್ಟಿಮೇಳ’ ನಟಿ ಪ್ರಿಯಾ- ಸಿದ್ದು ಮೂಲಿಮನಿ

ರೆಜಿಸ್ಟರ್ ಮದುವೆ ಸಂದರ್ಭದಲ್ಲಿ ಕೋವಿಡ್. ಹಾಗಾಗಿ ಆಪ್ತರಿಗಷ್ಟೇ ಮದುವೆಗೆ ಆಹ್ವಾನಿಸಿದ್ದರು. ಇದೀಗ ಎಲ್ಲರ ಸಮ್ಮುಖದಲ್ಲಿ ಅವರು ಸತಿಪತಿಗಳಾಗುತ್ತಿದ್ದಾರೆ ಎನ್ನಲಾಗುತ್ತಿದೆ. ಇಂದಿನಿಂದ ಫೆ.16ರವರೆಗೂ ಹಾರ್ದಿಕ್ ಮದುವೆ ಕಾರ್ಯಕ್ರಮಗಳು ಜರುಗಲಿವೆ ಎಂದು ಅವರ ಆಪ್ತರು ತಿಳಿಸಿದ್ದಾರೆ. ಕ್ರಿಕೆಟ್ ತಂಡದ ಬಹುತೇಕ ಸದಸ್ಯರು ಹಾಗೂ ಈ ದಂಪತಿಯ ಸ್ನೇಹಿತರು ಮತ್ತು ಆಪ್ತರು ಮದುವೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ಹಾರ್ದಿಕ್ ಮದುವೆ ಸಮಾರಂಭವನ್ನು ಇದೊಂದು ವಿಶೇಷ ಕಾರ್ಯಕ್ರಮ ಎಂದೇ ಬಣ್ಣಿಸಲಾಗುತ್ತಿದೆ. ಮದುವೆ ಮತ್ತು ಮಗುವಾಗಿ ಈ ರೀತಿಯಲ್ಲಿ ಮದುವೆ ಆಗುತ್ತಿರುವ ಮೊದಲ ಕ್ರಿಕೆಟಿಗೆ ಎನ್ನುವ ಹೆಗ್ಗಳಿಕೆಯೂ ಇವರದ್ದು. ಇದೊಂದು ಮದುವೆನಾ? ಅಥವಾ ವಿವಾಹ ವಾರ್ಷಿಕೋತ್ಸವನಾ ಎಂದು ಕೆಲವರು ಇದನ್ನು ವಿಶ್ಲೇಷಣೆ ಮಾಡುತ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030235 0 0 0
<![CDATA[ಹುಲಿ ದಾಳಿಗೆ ಕಾರ್ಮಿಕ ಯುವಕ ಬಲಿ]]> https://publictv.in/a-laborer-died-in-a-tiger-attack-at-kodagu/ Mon, 13 Feb 2023 03:48:14 +0000 https://publictv.in/?p=1030236 ಮಡಿಕೇರಿ: ನರಭಕ್ಷಕ ಹುಲಿಯ (Tiger) ಬಾಯಿಗೆ ಸಿಲುಕಿ ಕಾರ್ಮಿಕ ಯುವಕನೋರ್ವ ಮೃತಪಟ್ಟ ಘಟನೆ ಕೊಡಗು-ಕೇರಳ ಗಡಿಭಾಗವಾದ ಚೂರಿಕಾಡು (Churikadau) ಬಳಿ ನಡೆದಿದೆ.

ಪಿರಿಯಾಪಟ್ಟಣ ತಾಲೂಕಿನ ಪಂಚವಳ್ಳಿ ಗ್ರಾಮದ ಕಾರ್ಮಿಕ ಚೇತನ್ (18) ಹುಲಿ ದಾಳಿಗೆ ಬಲಿಯಾದ ಯುವಕ. ಭಾನುವಾರ ಮಧ್ಯಾಹ್ನದ ವೇಳೆ ತನ್ನ ದೈನಂದಿನ ಕಾಫಿ ಕೆಲಸದಲ್ಲಿ ತೊಡಗಿದ್ದ ಸಂದರ್ಭ ತೋಟದಲ್ಲಿದ್ದ ನರಭಕ್ಷಕ ಹುಲಿ ಯುವಕನ ಮೇಲೆ ದಾಳಿ ನಡೆಸಿ ಕೊಂದು ಹಾಕಿದೆ.

ಚೇತನ್ ತಂದೆ ಕಾರ್ಮಿಕ ಮಧು ತನ್ನ ಮಗನನ್ನು ಹುಡುಕಿಕೊಂಡು ಬರುತ್ತಿದ್ದ ವೇಳೆ ತೋಟದ ಮಾರ್ಗದಲ್ಲಿ ಹುಲಿಯು ಮತ್ತೆ ಪ್ರತ್ಯಕ್ಷಗೊಂಡಿದೆ. ಹುಲಿ ಮಧು ಮೇಲೂ ದಾಳಿ ಮಾಡಿ ಹೊಟ್ಟೆಯ ಭಾಗಕ್ಕೆ ಗಾಯಗೊಳಿಸಿದೆ. ಈ ವೇಳೆ ಮಧು ಜೋರಾಗಿ ಕಿರುಚಿಕೊಂಡಿದ್ದು, ಹುಲಿಯು ಮತ್ತೆ ಕಾಫಿ ತೋಟದಲ್ಲಿ ಮರೆಯಾಗಿದೆ. ಇದನ್ನೂ ಓದಿ: ಟರ್ಕಿ, ಸಿರಿಯಾ ಬೆನ್ನಲ್ಲೇ ಭಾರತದಲ್ಲೂ ಭೂಕಂಪನ

ಈ ವಿಷಯ ತಿಳಿದ ಕಾಫಿ ತೋಟದ ಮಾಲೀಕರು ಸಂಬಂಧಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ಹೊಂದಿಕೊಂಡಿರುವ ಪ್ರದೇಶದ ಅಂಚಿನಲ್ಲಿ ಈ ಘಟನೆ ನಡೆದಿದ್ದು ಸುದ್ದಿ ತಿಳಿದ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅರಣ್ಯ ಇಲಾಖೆಯ ಎಸಿಎಫ್ ಗೋಪಾಲ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತಪಟ್ಟ ಯುವಕ ಚೇತನ್ ತಂದೆ ಮಧುವಿಗೆ ಆರಂಭಿಕವಾಗಿ 2.50 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಲಾಗಿದೆ. ಒಟ್ಟು 15 ಲಕ್ಷ ರೂ. ಪರಿಹಾರ ನೀಡುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕುಟ್ಟ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಇಂದಿನಿಂದ ಅದ್ಧೂರಿ Aero India 2023 ಏರ್ ಶೋ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030236 0 0 0
<![CDATA[ಪ್ರಧಾನಿ ಮೋದಿ ಜೊತೆ ಔತಣಕೂಟದಲ್ಲಿ ಯಶ್, ರಿಷಬ್ ಶೆಟ್ಟಿ ಭಾಗಿ?]]> https://publictv.in/yash-rishabh-shetty-attended-the-dinner-with-the-prime-minister/ Mon, 13 Feb 2023 04:01:25 +0000 https://publictv.in/?p=1030246 ರೋ ಇಂಡಿಯಾ 2023 ಕಾರ್ಯಕ್ರಮದಲ್ಲಿ ಭಾಗಿಯಾಗಲು ನಿನ್ನೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ರಾತ್ರಿ ಅವರಿಗಾಗಿ ರಾಜಭವನದಲ್ಲಿ ವಿಶೇಷ ಔತಣಕೂಟವನ್ನು ರಾಜ್ಯಪಾಲರು ಏರ್ಪಡಿಸಿದ್ದರು. ಈ ಔತಣ ಕೂಟದಲ್ಲಿ ಸಿನಿಮಾ ರಂಗದ ನಾಲ್ವರು ಗಣ್ಯರು ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿದೆ. ಕೇವಲ ಸಿನಿಮಾ ಗಣ್ಯರು ಮಾತ್ರವಲ್ಲ, ಕ್ರಿಕೆಟ್ ರಂಗದ ದಿಗ್ಗಜರು ಮತ್ತು ಕೆಲ ಯುವ ಉದ್ಯಮಿಗಳನ್ನು ಆಹ್ವಾನಿಸಲಾಗಿತ್ತು ಎನ್ನುವ ಸುದ್ದಿಯಿದೆ.

ಸ್ಯಾಂಡಲ್ ವುಡ್ ಸಿನಿಮಾ ರಂಗದಿಂದ ನಟ ಯಶ್, ನಿರ್ದೇಶಕ, ನಟ ರಿಷಬ್ ಶೆಟ್ಟಿ ಹಾಗೂ ನಿರ್ಮಾಪಕರಾದ ಅಶ್ವಿನಿ ಪುನೀತ್ ರಾಜ್ ಕುಮಾರ್ ಮತ್ತು ವಿಜಯ್ ಕಿರಗಂದೂರು, ನಿರ್ದೇಶಕ ಪ್ರಶಾಂತ್ ನೀಲ್  ಔತಣಕೂಟದಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಕೆಲವು ಫೋಟೋಗಳು ಕೂಡ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಕೆಜಿಎಫ್ 2 ಹಾಗೂ ಕಾಂತಾರ ಸಿನಿಮಾದ ಯಶಸ್ಸಿನ ಕಾರಣದಿಂದಾಗಿ ಇವರಿಗಷ್ಟೇ ಆಹ್ವಾನ ನೀಡಲಾಗಿದೆ ಎನ್ನುವ ಸುದ್ದಿಯಿದೆ. ಇದನ್ನೂ ಓದಿ: ಆನಂದ್ ಮಹಿಂದ್ರಾ ಜೊತೆ `ನಾಟು ನಾಟು’ ಹಾಡಿಗೆ ಹೆಜ್ಜೆ ಹಾಕಿದ ರಾಮ್ ಚರಣ್

ಇಂದು ಬೆಳಗ್ಗೆ 9.30ಕ್ಕೆ ಪ್ರಧಾನಿಗಳು ಏರೋ ಇಂಡಿಯಾ ಕಾರ್ಯಕ್ರಮವನ್ನು ಉದ್ಘಾಟನೆ ಮಾಡುತ್ತಿದ್ದಾರೆ. ಅದಕ್ಕೂ ಮುನ್ನ ಅವರು ನಿನ್ನೆಯೇ ಬೆಂಗಳೂರಿಗೆ ಬಂದಿಳಿದಿದ್ದರು. ಔತಣಕೂಟದ ನೆಪದಲ್ಲಿ ಕರ್ನಾಟಕದ ಗಣ್ಯರನ್ನು ಪ್ರಧಾನಿಯವರೊಂದಿಗೆ ಮುಖಾಮುಖಿ ಮಾಡಿಸಲಾಗಿದೆ. ಸಿನಿಮಾ ರಂಗದ ಗಣ್ಯರ ಜೊತೆ ಕ್ರಿಕೆಟಿಗರಾದ ಜಾವಗಲ್ ಶ್ರೀನಾಥ್, ಮನೀಶ್ ಪಾಂಡೆ, ಅನಿಲ್ ಕುಂಬ್ಳೆ, ಮರ್ಯಾಂಕ್ ಅಗರ್ವಾಲ್ ಮುಂತಾದವರು ಭಾಗಿಯಾಗಿದ್ದರು.

 

ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಈ ಔತಣಕೂಟ ಕೂಡ ಮಹತ್ವ ಪಡೆದುಕೊಂಡಿದೆ. ಯಶ್ ಮತ್ತು ರಿಷಬ್ ಶೆಟ್ಟಿ ಈಗ ಕೇವಲ ಸ್ಯಾಂಡಲ್ ವುಡ್ ನಟರಾಗಿ ಮಾತ್ರ ಉಳಿದುಕೊಂಡಿಲ್ಲ. ಪ್ಯಾನ್ ಇಂಡಿಯಾ ಸ್ಟಾರ್ ಆಗಿಯೂ ಬೆಳೆದಿದ್ದಾರೆ. ಅವರ ಸಿನಿಮಾಗಳು ಬಾಕ್ಸ್ ಆಫೀಸಿನಲ್ಲಿ ಕೋಟಿ ಕೋಟಿ ಹಣವನ್ನು ಸಂಪಾದನೆ ಮಾಡಿವೆ. ಈ ಕಾರಣದಿಂದಾಗಿಯೇ ಪ್ರಧಾನಿಯ ಭೇಟಿ ಮಹತ್ವ ಪಡೆದುಕೊಂಡಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030246 0 0 0
<![CDATA[Aero India-2023 ಏರ್‌ಶೋಗೆ ಪ್ರಧಾನಿ ಮೋದಿ ಅದ್ಧೂರಿ ಚಾಲನೆ]]> https://publictv.in/prime-minister-modis-official-drive-aero-india-2023/ Mon, 13 Feb 2023 04:33:06 +0000 https://publictv.in/?p=1030250 ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ 5 ದಿನಗಳ ಕಾಲ ನಡೆಯುವ ವಿಶ್ವದ ಗಮನ ಸೆಳೆಯುವ ಏರೋ ಇಂಡಿಯಾ-2023 (Aero India 2023) ವೈಮಾನಿಕ ಪ್ರದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅಧಿಕೃತ ಚಾಲನೆ ನೀಡಿದರು.

ದೇಶದ 32 ದೇಶದ ರಕ್ಷಣಾ ಸಚಿವರು, 29 ರಾಷ್ಟ್ರಗಳ ವಾಯುಪಡೆಯ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಸಾರಂಗ್, ಸೂರ್ಯಕಿರಣ್, ವೈಮಾನಿಕ ಪ್ರದರ್ಶನ ತಂಡ, ಸುಖೋಯ್, ರಫೆಲ್ (Rafale Jet), ತೆಜಸ್ ಸೇರಿದಂತೆ ಒಟ್ಟು 67 ವಿಮಾನಗಳಿಂದ ಸಾಹಸ ಪ್ರದರ್ಶನ ನಡೆಯಲಿದೆ. ಕಳೆದ ಬಾರಿ 44 ವಿಮಾನಗಳು ಪ್ರದರ್ಶನ ತೋರಿದ್ದವು. ಇದನ್ನೂ ಓದಿ: ವಾರದಲ್ಲಿ 4ನೇ ಕಾರ್ಯಾಚರಣೆ – ಮತ್ತೊಂದು ಹಾರುವ ವಸ್ತುವನ್ನು ಹೊಡೆದುರುಳಿಸಿದ ಅಮೆರಿಕ

ಏರ್ ಶೋನ (Air Show) ಮೊದಲ ಮೂರು ದಿನ ವಹಿವಾಟಿಗೆ ಸೀಮಿತಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಫೆ.16, 17 ರಂದು ಮಾತ್ರ ವೈಮಾನಿಕ ಪ್ರದರ್ಶನ ನೋಡಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.

ಇಂಡಿಯನ್ ಪೆವಿಲಿಯನ್ ವಿಶೇಷ ಹೇಗಿದೆ ಗೊತ್ತಾ? ಭಾರತ ನಿರ್ಮಿತ ಯುದ್ಧ ವಿಮಾನ (Fighter Jet), ಹೆಲಿಕಾಪ್ಟರ್ ಹಾಗೂ ತಂತ್ರಜ್ಞಾನಗಳ ಪ್ರದರ್ಶನಕ್ಕಾಗಿಯೇ ಪ್ರತ್ಯೇಕವಾಗಿ ಇಂಡಿಯನ್ ಪೆವಿಲಿಯನ್ ನಿರ್ಮಾಣ ಮಾಡಲಾಗಿದೆ. ಅದರಲ್ಲಿ 115 ಕಂಪನಿಗಳು, 227 ಉತ್ಪನ್ನಗಳ ಪ್ರದರ್ಶನಕ್ಕಿಡಲಾಗುತ್ತಿದೆ. 149 ಉತ್ಪನ್ನಗಳನ್ನ ಭೌತಿಕವಾಗಿಯೇ ಪ್ರದರ್ಶಿಸಲಾಗಿದೆ. ಇದನ್ನೂ ಓದಿ: ರಾಜಭವನದಲ್ಲಿ ಮೋದಿ ರಾತ್ರಿ ವಾಸ್ತವ್ಯ – 800ಕ್ಕೂ ಹೆಚ್ಚು ಪೊಲೀಸರಿಂದ ಬಿಗಿಭದ್ರತೆ

ಏರೋ ಇಂಡಿಯಾ 2023ರ ವಿಶೇಷತೆ: 2023ರ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ 98 ದೇಶಗಳಿಂದ 809 ಪ್ರದರ್ಶಕರು ಪಾಲ್ಗೊಂಡಿದ್ದು, 67 ವಿಮಾನಗಳನ್ನ ಪ್ರದರ್ಶಿಸಲಾಗುತ್ತಿದೆ. ಒಟ್ಟು 75 ಸಾವಿರ ಕೋಟಿ ರೂ. ಗಳ 251 ಒಪ್ಪಂದಗಳು ನಡೆಯಲಿವೆ. 32 ವಿದೇಶಿ ರಕ್ಷಣಾ ಸಚಿವರು ಹಾಗೂ ವಿವಿಧ ದೇಶಗಳ 29 ವಾಯುಪಡೆ ಮುಖ್ಯಸ್ಥರು ಭಾಗವಹಿಸಲಿದ್ದಾರೆ.

ಏರ್ ಶೋ ಮುಖ್ಯಾಂಶಗಳೇನು? ಈ ಬಾರಿ ಏರ್ ಶೋನಲ್ಲಿ ಏರ್ ಬಸ್, ಬೋಯಿಂಗ್, ಡಸಾಲ್ಟ್ ಏವಿಯೇಷನ್, ಲಾಕ್ಹೀಡ್ ಮಾರ್ಟಿನ್, ಇಸ್ರೇಲ್ ಏರೋಸ್ಪೇಸ್ ಇಂಡಸ್ಟ್ರೀಸ್‌, ಬ್ರಹ್ಮೋಸ್ ಏರೋಸ್ಪೇಸ್, ಆರ್ಮಿ ಏವಿಯೇಷನ್, ಹೆಚ್.ಸಿ ರೋಬೋಟಿಕ್ಸ್, ಎಸ್‌ಎಎಬಿ, ಸಫ್ರಾನ್, ರೋಲ್ಸ್ ರಾಯ್ಸ್, ಲಾರ್ಸನ್ ಮತ್ತು ಟೂಬ್ರೊ, ಭಾರತ್ ಫೋರ್ಜ್ ಲಿಮಿಟೆಡ್, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL), ಭಾರತ್ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್ (BEL), ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ಮತ್ತು ಬಿಇಎಂಎಲ್ ಲಿಮಿಟೆಡ್ ಪ್ರಮುಖ ಪ್ರದರ್ಶಕರು ಪಾಲ್ಗೊಂಡಿದ್ದಾರೆ.

ಭವಿಷ್ಯದ ತಂತ್ರಜ್ಞಾನಗಳ ಪ್ರದರ್ಶನ: ಭವಿಷ್ಯದಲ್ಲಿ ತಂತ್ರಜ್ಞಾನದ ಮೇಲೆ ಬೆಳಕು ಚೆಲ್ಲುವ ಉದ್ದೇಶದಿಂದ ಲಘು ಯುದ್ಧ ವಿಮಾನ (LCA) -ತೇಜಸ್, HIT-40, ಡಾರ್ನಿಯರ್ ಲಘು ಯುಟಿಲಿಟಿ ಹೆಲಿಕಾಪ್ಟರ್ (LUH), ಲಘು ಯುದ್ಧ ಹೆಲಿಕಾಪ್ಟರ್ (LCH) ಮತ್ತು ಮುಂದುವರಿದ ಲಘು ಹೆಲಿಕಾಪ್ಟರ್ (ALH) ನಂತಹ ದೇಶೀಯ ವಾಯು ವೇದಿಕೆಗಳ ರಫ್ತನ್ನು ಉತ್ತೇಜಿಸುವ ಗುರಿಯನ್ನು ಏರ್ ಶೋ ಹೊಂದಿದೆ.

ಏರ್ ಶೋ ನಲ್ಲಿ 100ಕ್ಕೂ ಅಧಿಕ ಮಿತ್ರ ರಾಷ್ಟ್ರಗಳು ಭಾಗಿಯಾಗಲಿದ್ದು, ಕಳೆದ ಎಲ್ಲಾ ವರ್ಷಗಳ ದಾಖಲೆಯನ್ನ ಈ ಬಾರಿ ಏರ್ ಶೋ ಮುರಿಯುವ ವಿಶ್ವಾಸವಿದೆ ಅಂತಾ ರಕ್ಷಣಾ ಸಚಿವರು ಹೇಳಿದ್ದಾರೆ. ಒಟ್ಟಿನಲ್ಲಿ 5 ದಿನಗಳ ಕಾಲ ಬಾನಂಗಳದಲ್ಲಿ ಲೋಹದ ಹಕ್ಕಿಗಳು ಚಮತ್ಕಾರ, ಕಮಾಲ್ ನೋಡಿ, ಪ್ರೇಕ್ಷಕರ ಮಸ್ತ್ ಎಂಜಾಯ್ ಮಾಡಬಹುದು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030250 0 0 0
<![CDATA[ಬೆಂಗಳೂರಿನಲ್ಲಿರುವ SLV ಭವನ ನೆಲಸಮಗೈದ ಪುಡಿರೌಡಿಗಳು!]]> https://publictv.in/miscreants-damaged-hotel-slv-bhavan-bengaluru/ Mon, 13 Feb 2023 06:10:48 +0000 https://publictv.in/?p=1030253 ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಪುಡಿರೌಡಿಗಳು ಅಟ್ಟಹಾಸ ಮುಂದುವರಿಸಿದ್ದಾರೆ. ಅನಾಮಿಕ ವ್ಯಕ್ತಿಗಳು ರಾತ್ರೋರಾತ್ರಿ ಅವಿನ್ಯೂ ರೋಡ್ ನಲ್ಲಿರುವ ಎಸ್‍ಎಲ್‍ವಿ ಭವನ (SLV Bhavan) ವನ್ನು ಪುಡಿಗೈದಿದ್ದಾರೆ.

ರಾತ್ರಿ ಸುಮಾರು 30 ಮಂದಿ ಹೋಟೆಲ್‍ಗೆ ಸುತ್ತಿಗೆ ರಾಡ್ ತೆಗೆದುಕೊಂಡು ಬಂದು ಹೋಟೆಲ್ ನೆಲಸಮ ಮಾಡಿದ್ದಾರೆ. ಮಾಸ್ಕ್ ಮಂಕಿಕ್ಯಾಪ್ ಧರಿಸಿ ಬಂದು 7 ಮಂದಿ ಹೊಟೇಲ್ ಸಿಬ್ಬಂದಿಗೆ ಚಾಕು ತೋರಿಸಿ ಬೆದರಿಕೆ ಹಾಕಿ, ಮೊಬೈಲ್ ಕಿತ್ತುಕೊಂಡಿದ್ದಾರೆ.

ರಾತ್ರಿ 1-2 ಗಂಟೆ ವೇಳೆ ಈ ಕೃತ್ಯ ನಡೆದಿದೆ. ಹೋಟೆಲ್ ಗಣೇಶ್ ಮತ್ತು ಮೂರು ಜನ ಪಾರ್ಟ್ ನರ್ ಶಿಪ್ ನಲ್ಲಿ ನಡೆಯುತ್ತಿದೆ. ಜಾಗದ ಮಾಲೀಕತ್ವದ ವಿಚಾರದಲ್ಲಿ ಗಲಾಟೆಯಾಗಿತ್ತು ಎನ್ನಲಾಗಿದ್ದು, ಇದುವೇ ಕೃತ್ಯಕ್ಕೆ ಕಾರಣ ಅಂತ ಹೇಳಲಾಗುತ್ತಿದೆ. ಇದನ್ನೂ ಓದಿ: ಹಲವು ವಾಹನಗಳಿಗೆ ಡಿಕ್ಕಿ, ಕಾರನ್ನು 3 ಕಿ.ಮೀ ದೂಡಿಕೊಂಡೇ ಹೋದ ಬಸ್ – ಚಾಲಕ ಅರೆಸ್ಟ್

ಸದ್ಯ ಘಟನೆಯಿಂದ ಹೋಟೆಲ್ ನಡೆಸುತ್ತಿದ್ದವರು ಕಣ್ಣೀರು ಹಾಕಿದ್ದಾರೆ. ಅನ್ನ ಕೊಡುತ್ತಿದ್ದ ಹೋಟೆಲ್ ನ್ನು ಪುಡಿ ಮಾಡಿದ್ದಾರೆ, ಬದುಕು ಬೀದಿಗೆ ಅಂತಾ ಕಣ್ಣೀರು ಸುರಿಸಿದ್ದಾರೆ. ಸುಮಾರು ಹತ್ತು ಲಕ್ಷಕ್ಕಿಂತಲೂ ಹೆಚ್ಚು ನಷ್ಟವಾಗಿದೆ ಅಂತಾ ಬೇಸರ ವ್ಯಕ್ತಪಡಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030253 0 0 0
<![CDATA[ಹಲವು ವಾಹನಗಳಿಗೆ ಡಿಕ್ಕಿ, ಕಾರನ್ನು 3 ಕಿ.ಮೀ ದೂಡಿಕೊಂಡೇ ಹೋದ ಬಸ್ - ಚಾಲಕ ಅರೆಸ್ಟ್]]> https://publictv.in/bus-collided-with-many-vehicles-drags-the-car-for-3-km-driver-arrested-at-meerut/ Mon, 13 Feb 2023 05:06:29 +0000 https://publictv.in/?p=1030262 ಲಕ್ನೋ: ಹೊಸ ವರ್ಷದಂದು ದೆಹಲಿಯಲ್ಲಿ ಯುವತಿಯನ್ನು ಕಾರೊಂದು ಹಲವು ಕಿ.ಮೀ. ವರೆಗೆ ಎಳೆದುಕೊಂಡು ಹೋಗಿ, ಆಕೆಯ ಸಾವಿಗೆ ಕಾರಣವಾಗಿರುವ ಘಟನೆಯ ಬಳಿಕ ಇಂತಹ ಹಲವು ಪ್ರಕರಣಗಳು ನಡೆಯುತ್ತಿರುವುದು ಬೆಳಕಿಗೆ ಬರುತ್ತಲೇ ಇದೆ. ಇದೀಗ ಬಸ್ಸೊಂದು (Bus) ಹಲವು ವಾಹನಗಳಿಗೆ ಡಿಕ್ಕಿ ಹೊಡೆದು, ಕಾರನ್ನು (Car) 3 ಕಿ.ಮೀ ವರೆಗೆ ದೂಡಿಕೊಂಡು ಹೋಗಿರುವ ಘಟನೆ ನಡೆದಿದೆ.

ಉತ್ತರ ಪ್ರದೇಶದ (Uttar Pradesh) ಮೀರತ್‌ನಲ್ಲಿ (Meerut) ಹಿಟ್ ಆಂಡ್ ಡ್ರ್ಯಾಗ್ (Hit and Drag) ಘಟನೆ ನಡೆದಿದೆ. ವರದಿಗಳ ಪ್ರಕಾರ, ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಬಳಿಕ ಬಸ್ 3 ಕಿ.ಮೀ ವರೆಗೆ ಕಾರನ್ನು ದೂಡಿಕೊಂಡೇ ಹೋಗಿದೆ. ಅಪಘಾತದ ವೇಳೆ ಕಾರಿನಲ್ಲಿ 4-5 ಜನರಿದ್ದು, ಅದೃಷ್ಟವಶಾತ್ ಅವರೆಲ್ಲರೂ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋವೊಂದು ಕಾಣಿಸಿಕೊಂಡಿದೆ. ಬಸ್ ಕಾರನ್ನು ದೂಡಿಕೊಡು ಹೋಗುತ್ತಿದ್ದಾಗ ಅದು ಇನ್ನೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಬಸ್ ಚಾಲಕ ಅಲ್ಲಿಂದ ತಪ್ಪಿಸಿಕೊಂಡು ಹೋಗಲು ಪ್ರಯತ್ನಿಸಿದ್ದು, ಆದರೂ ಆತ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಇದನ್ನೂ ಓದಿ: Aero India-2023 ಏರ್‌ಶೋಗೆ ಪ್ರಧಾನಿ ಮೋದಿ ಅದ್ಧೂರಿ ಚಾಲನೆ

ಬಸ್ ಚಾಲಕನನ್ನು ಅಮಿತ್ ಎಂದು ಗುರುತಿಸಲಾಗಿದ್ದು, ಆತ ಮದ್ಯದ ಅಮಲಿನಲ್ಲಿದ್ದ ಎನ್ನಲಾಗಿದೆ. ಆತ ಕೇವಲ ಒಂದು ಕಾರನ್ನು ಎಳೆದುಕೊಂಡು ಹೋಗದೇ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಕಾರಲ್ಲಿದ್ದ ಪ್ರಯಾಣಿಕನೊಬ್ಬ ಮಾಹಿತಿ ನೀಡಿದ್ದಾನೆ.

ಇದೀಗ ಬಸ್ ಚಾಲಕನನ್ನು ಪೊಲೀಸರು ಸ್ಥಳದಲ್ಲಿಯೇ ಬಂಧಿಸಿದ್ದು, ಬಸ್ ಅನ್ನು ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ಹುಲಿ ದಾಳಿಗೆ ಕಾರ್ಮಿಕ ಯುವಕ ಬಲಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030262 0 0 0
<![CDATA[ಬೆಂಗಳೂರಿನ ಬಾನಂಗಳ ಶಕ್ತಿ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ: ಮೋದಿ]]> https://publictv.in/narendra-modi-speech-after-the-inauguration-of-the-aero-india-2023-air-show/ Mon, 13 Feb 2023 06:38:13 +0000 https://publictv.in/?p=1030266 ಬೆಂಗಳೂರು: ಯಲಹಂಕದ (Yelahanka) ವಾಯುನೆಲೆಯಲ್ಲಿ 5 ದಿನಗಳ ಕಾಲ ನಡೆಯುವ ಏರೋ ಇಂಡಿಯಾ - 2023 (Aero India-2023) ವೈಮಾನಿಕ ಪ್ರದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿರುವ ಮೋದಿ, ವಿಶ್ವದಲ್ಲೇ ಭಾರತದ ರಕ್ಷಣಾ ವಲಯ ದೊಡ್ಡ ಹೆಸರು ಮಾಡಿದೆ. ಬೆಂಗಳೂರಿನ ಬಾನಂಗಳ ಶಕ್ತಿ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.

ಏರ್ ಶೋ ಉದ್ಘಾಟನೆ ಬಳಿಕ ಮಾತನಾಡಿದ ಮೋದಿ, ಏರೋ ಇಂಡಿಯಾದ ರೋಮಾಂಚನಕ್ಕೆ ಮನಸೋತಿದ್ದೇನೆ. ಬೆಂಗಳೂರಿನ ವಾತಾವರಣ ಎಲ್ಲರನ್ನೂ ಸೆಳೆಯುತ್ತಿದೆ. ಏರೋ ಇಂಡಿಯಾದ ಆಯೋಜನೆ ಹೊಸ ಸಾಮರ್ಥ್ಯದ ಉದಾಹರಣೆಯಾಗಿದೆ. ವಿಶ್ವ ಭಾರತವನ್ನು ಬೇರೆಡೆಗೆ ಕೊಂಡೊಯ್ಯುತ್ತಿದೆ. ವಿದೇಶಿ ಕಂಪನಿಗಳು ಸ್ಟಾಲ್ ಹಾಕಿದ್ದಾರೆ. ಏರೋ ಇಂಡಿಯಾ ಥೀಮ್ ರನ್‌ವೇ ಜಮೀನಿನಿಂದ ಆಕಾಶದ ವರೆಗೂ ಹೊಸತನ್ನು ನಿರೀಕ್ಷಿಸುತ್ತಿದೆ. ಏರೋ ಇಂಡಿಯಾದ ಜೊತೆ, ಡಿಒಎನ್ಸ್ ಕಾನ್ ಕ್ಲೈವ್ ಕೂಡ ಆಯೋಜಿಸಲಾಗಿದೆ. ಮಿತ್ರ ದೇಶದ ಜೊತೆ ಭಾರತ ವಿಶ್ವದ ಹೊಸತನ್ನು ಸೃಷ್ಟಿಸಿದೆ ಎಂದು ನುಡಿದರು.

ಡಿಫೆನ್ಸ್ ಸಂಸ್ಥೆಗೆ ಅಭಿನಂದನೆ ಸಲ್ಲಿಸುತ್ತೇನೆ. ಕರ್ನಾಟಕದಲ್ಲಿ ರಕ್ಷಣಾ ಕ್ಷೇತ್ರದಲ್ಲಿ ಶಕ್ತಿ ತುಂಬುತ್ತಿದೆ. ಹೊಸ ಇನೋವೇಷನ್ ಮಾಡಲು ಅವಕಾಶ ಸಿಕ್ಕಿದೆ. ಹೊಸ ಆಲೋಚನೆಗೆ ಉತ್ತೇಜನ ಸಿಕ್ಕಿದೆ. ಒಂದು ಕಾಲ ಇತ್ತು ಏರ್ ಶೋ ಬರಿ ಶೋ ಆಗಿತ್ತು. ಆದರೀಗ ಇದರ ಮಾದರಿಯನ್ನೇ ಬದಲಿಸಲಾಗಿದೆ. ಇದು ಬರೀ ಶೋ ಅಲ್ಲ, ನಮ್ಮ ದೇಶದ ಶಕ್ತಿ ಕೂಡ ಆಗಿದೆ. ದೇಶದಲ್ಲಿ ಡಿಫೆನ್ಸ್ ಕೇವಲ ಮಾರುಕಟ್ಟೆ ಮಾತ್ರ ಅಲ್ಲ, ಪಾರ್ಟ್ ಕೂಡ ಹೌದು ಎಂದು ಹಾಡಿ ಹೊಗಳಿದರು.

ನಮ್ಮ ಟೆಕ್ನಾಲಜಿ ದೇಶದಲ್ಲಿ ಪ್ರಭಾವಶಾಲಿಯಾಗಿದೆ. ಪ್ರಾಮಾಣಿಕ ಹಾಗೂ ಸದೃಢವಾಗಿಸಿದೆ. ಭಾರತದ ಸಾಮರ್ಥ್ಯ ಪ್ರಮಾಣ ಹೆಚ್ಚಿಸಿದೆ. ಆಕಾಶದಲ್ಲಿ ಓಡೋ ತೇಜಸ್ ವೇಗ ಹೆಚ್ಚಿಸಿದೆ. ಗುಜರಾತ್, ತುಮಕೂರಿನಲ್ಲಿ ತಯಾರಾಗುತ್ತಿರುವ ವಿಮಾನ ಮತ್ತಷ್ಟು ಶಕ್ತಿ ಹೆಚ್ಚಿಸಿದೆ. ನಾವು ರಿಫಾರ್ಮ್ ಮೂಲಕ ಎಲ್ಲಾ ವಿಭಾದಲ್ಲೂ ಬದಲಾಗುತ್ತಿದ್ದೇವೆ. ಡಿಫೆನ್ಸ್ ವಸ್ತುಗಳನ್ನು ರಫ್ತು ಮಾಡುತ್ತಿದ್ದೇವೆ ಎಂದರು.

ಭಾರತ 9 ವರ್ಷಗಳಿಂದ ಡಿಫೆನ್ಸ್ನಲ್ಲಿ ಬದಲಾವಣೆ ಕಂಡಿದೆ. 1.5 ಬಿಲಿಯನ್ ಡಾಲರ್ ಹೆಚ್ಚಳವಾಗಿದೆ. 2 ಬಿಲಿಯನ್ ಇದ್ದ ಡಿಫೆನ್ಸ್ ರಫ್ತನ್ನು ಮುಂದೆ 5 ಬಿಲಿಯನ್‌ಗೆ ಹೆಚ್ಚಳ ಮಾಡಲಿದ್ದೇವೆ. ಫೈಟರ್ ಜೆಟ್ ತರ ಭಾರತ ಮುನ್ನುಗ್ಗುತ್ತಿದೆ. ಯಾವಾಗಲೂ ಎಲ್ಲಾ ರೀತಿಯಲ್ಲೂ ಮುನ್ನುಗ್ಗುತ್ತೇವೆ. ಆಕಾಶದಲ್ಲಿ ಪೈಲಟ್ ಹಾರಿಸುವ ರೀತಿ, ಸ್ವಾತಂತ್ರ್ಯ ಸರ್ಕಾರ ಇದೆ. ಯಾವುದೇ ರೀತಿಯ ನಿರ್ಧಾರ ತೆಗೆದುಕೊಳ್ಳಲು ಸಿದ್ಧರಿದ್ದೇವೆ ಎಂದರು.

ಇದಕ್ಕೂ ಮುನ್ನ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎಲ್ಲರಿಗೂ ನಮಸ್ಕಾರ ಎಂದು ಕನ್ನಡದಲ್ಲಿಯೇ ಭಾಷಣವನ್ನು ಆರಂಭಿಸಿದರು. ಕರ್ನಾಟಕದ ಈ ಐತಿಹಾಸಿಕ ಪ್ರದೇಶಕ್ಕೆ ನಿಮಗೆ ಸ್ವಾಗತ. ಮೋದಿ ಮಾರ್ಗದರ್ಶನದಲ್ಲಿ ಹಲವು ವರ್ಷಗಳಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ. ಹೈಟ್ ಮತ್ತು ಸ್ಪೀಡ್ 2 ಪ್ರಮುಖ ವಿಚಾರ ಇಟ್ಟುಕೊಳ್ಳಲಾಗಿದೆ. ಲೋಕ ಕಲ್ಯಾಣ ಶಕ್ತಿ ಇದಾಗಿದ್ದು, ರಾಷ್ಟ್ರ ಸಶಕ್ತೀಕರಣಕ್ಕೆ ನಮ್ಮ ದೇಶ ಸದೃಢವಾಗಿದೆ ಎಂದರು. ಇದನ್ನೂ ಓದಿ: Exclusive Photo Album- ಮೋದಿ ಔತಣಕೂಟ : ಎಕ್ಸ್ ಕ್ಲೂಸಿವ್ ಫೋಟೋ ಆಲ್ಬಂ

ಭಾರತ ರಕ್ಷಣಾ ಕ್ಷೇತ್ರದಲ್ಲಿ ಉತ್ತಮವಾಗಿ ಮುನ್ನುಗುತ್ತಿದೆ. ಕರ್ನಾಟಕದ ಭೂಮಿ, ಶೌರ್ಯ, ಪರಾಕ್ರಮಕ್ಕೆ ಹೆಸರುವಾಸಿಯಾಗಿದೆ. ಏರೋ ಇಂಡಿಯಾ ಆಯೋಜನೆ ಮೂಲಕ ಬೇರೆ ಬೇರೆ ಕಾರ್ಯಕ್ರಮ ರೂಪಿಸಲಾಗಿದೆ. ತುಮಕೂರು, ಲಕ್ನೋ, ಬೆಂಗಳೂರಿನಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಇಂಡಸ್ಟ್ರಿ ಕಮೀಟ್‌ಮೆಂಡ್ ಎಕ್ಸ್ ಪ್ರೆಸ್. ಕರ್ನಾಟಕದಲ್ಲಿ ಸಿಗುವ ಗಂಧದ ಮರ ದೇಶ, ವಿದೇಶಗಳಿಗೆ ರಫ್ತು ಆಗುತ್ತಿದೆ. ಈಸ್ ಆಫ್ ಡೂಯಿಂಗ್ ಬ್ಯುಸ್‌ನೆಸ್ ರ‍್ಯಾಂಕಿಂಗ್ ದಿನದಿಂದ ದಿನ ಮೇಲೆ ಬರುತ್ತಿದೆ. ಜಿ-20 ಶೃಂಗ ಸಭೆ ಮಾಡುವ ಅವಕಾಶ ಕೂಡ ಸಿಕ್ಕಿದೆ ಎಂದು ತಿಳಿಸಿದರು.

ರಕ್ಷಣಾ ಇಲಾಖೆ ಎಲ್ಲರನ್ನೂ ಸ್ವಾಗತಿಸುತ್ತಿದೆ. 700ಕ್ಕೂ ಹೆಚ್ಚು ದೇಶದ ಎಕ್ಸಿಬ್ಯೂಟರ್ ಸ್ಟಾಲ್ ಹಾಕಿದ್ದಾರೆ. ಡಿಫೆನ್ಸ್ ಮ್ಯಾನುಫ್ಯಾಕ್ಚರ್ ಉತ್ತಮವಾಗಿ ನಡೆಯುತ್ತಿದೆ. ದೇಶ, ವಿದೇಶಗಳಿಂದ ಆಗಮಿಸಿರೋ ಎಲ್ಲರಿಗೂ ಸ್ವಾಗತ ಕೋರುತ್ತೇನೆ ಎಂದರು.

ಏರ್ ಶೋ ಉದ್ಘಾಟನಾ ಸಮಾರಂಭದ ವೇಳೆ ಗವರ್ನರ್ ಥಾವರ್ ಚಂದ್ ಗಹ್ಲೋಟ್, ಸಿಎಂ ಬೊಮ್ಮಾಯಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ನಾಗರೀಕ ವಿಮಾನಯಾನ ಸಚಿವ ಜೋತಿರಾದಿತ್ಯ ಸಿಂಧಿಯಾ, ರಕ್ಷಣಾ ಇಲಾಖೆ ರಾಜ್ಯ ಮಂತ್ರಿ, ಅಜಯ್ ಭಟ್ ಉಪಸ್ಥಿತರಿದ್ದರು. ಇದನ್ನೂ ಓದಿ: ಭಾರತವನ್ನು ಜಾಗತಿಕ ನಾಯಕನಾಗಿಸಲು ಕರ್ನಾಟಕ ದೊಡ್ಡ ಕೊಡುಗೆ ನೀಡಲಿದೆ: ಬೊಮ್ಮಾಯಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030266 0 0 0
<![CDATA[Smart Cities Mission: ಮುಂದಿನ ತಿಂಗಳಲ್ಲಿ ಮೊದಲ 22 ನಗರಗಳು ಸಿದ್ಧ]]> https://publictv.in/first-22-cities-from-smart-cities-mission-to-be-ready-will-be-in-march/ Mon, 13 Feb 2023 05:49:56 +0000 https://publictv.in/?p=1030267 ನವದೆಹಲಿ: ಕೇಂದ್ರ ಸರ್ಕಾರದ (Government Of India) ಮಹಾತ್ವಾಕಾಂಕ್ಷೆ ಯೋಜನೆ ಸ್ಮಾರ್ಟ್ ಸಿಟಿ ಮಿಷನ್ (Smart Cities Mission) ಅಡಿಯಲ್ಲಿ ಮೊದಲ 22 ನಗರಗಳನ್ನು ಸ್ಮಾರ್ಟ್ ಆಗಿಸಲು ಸರ್ಕಾರ ಮುಂದಾಗಿದೆ.

ಆಗ್ರಾ, ವಾರಣಾಸಿ, ಚೆನ್ನೈ (Chennai), ಪುಣೆ ಮತ್ತು ಅಹಮದಾಬಾದ್ ಸೇರಿದಂತೆ 22 ನಗರಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆಯ ಸ್ಮಾರ್ಟ್ ಸಿಟಿ ಮಿಷನ್ ಅಡಿಯಲ್ಲಿ ಮುಂದಿನ ತಿಂಗಳೊಳಗೆ ಎಲ್ಲಾ ಯೋಜನೆಗಳನ್ನು ಪೂರ್ಣಗೊಳಿಸಲಿದ್ದು, ತಮ್ಮ ನಾಗರಿಕರಿಗೆ ಉತ್ತಮ ಗುಣಮಟ್ಟದ ಜೀವನ ಮತ್ತು ಸ್ವಚ್ಛ ಮತ್ತು ಸುಸ್ಥಿರ ಪರಿಸರವನ್ನು ಕಲ್ಪಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಮಾರ್ಟ್ ಸಿಟಿ ಮಿಷನ್ ಅಡಿಯಲ್ಲಿ ಆಯ್ಕೆಯಾದ ಉಳಿದ 78 ನಗರಗಳಲ್ಲಿ, ನಡೆಯುತ್ತಿರುವ ಯೋಜನೆಗಳನ್ನು ಮುಂದಿನ ಮೂರು-ನಾಲ್ಕು ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಭೋಪಾಲ್, ಇಂದೋರ್, ಆಗ್ರಾ, ವಾರಣಾಸಿ, ಭುವನೇಶ್ವರ್, ಚೆನ್ನೈ, ಕೊಯಮತ್ತೂರು, ಈರೋಡ್, ರಾಂಚಿ, ಸೇಲಂ, ಸೂರತ್, ಉದಯಪುರ, ವಿಶಾಖಪಟ್ಟಣಂ, ಅಹಮದಾಬಾದ್, ಕಾಕಿನಾಡ, ಪುಣೆ, ವೆಲ್ಲೂರ್, ಪಿಂಪ್ರಿ-ಚಿಂಚ್‌ವಾಡ್, ಮಧುರೈ, ಅಮರಾವತಿ, ತಿರುಚಿರಾಪಳ್ಳಿ ಮತ್ತು ತಂಜಾವೂರು ನಗರಗಳು ಎಲ್ಲಾ ಯೋಜನೆಗಳ ಮಾರ್ಚ್ ವೇಳೆಗೆ ಪೂರ್ಣಗೊಳ್ಳುವ 22 ಸ್ಮಾರ್ಟ್ ಸಿಟಿಗಳಾಗಿವೆ ಎಂದು ಹೇಳಲಾಗಿದೆ.

ನಾವು ಮಾರ್ಚ್ ವೇಳೆಗೆ 22 ಸ್ಮಾರ್ಟ್ ಸಿಟಿಗಳನ್ನು ಪೂರ್ಣಗೊಳಿಸುತ್ತೇವೆ ಏಕೆಂದರೆ ಈ ನಗರಗಳಲ್ಲಿನ ಯೋಜನೆಗಳು ಅಂತಿಮ ಹಂತದಲ್ಲಿವೆ. ಮುಂದಿನ 3-4 ತಿಂಗಳಲ್ಲಿ ನಾವು ಉಳಿದ 78 ನಗರಗಳ ಯೋಜನೆಯ ಕಾಮಗಾರಿಗಳನ್ನು ಪೂರ್ಣಗೊಳಿಸುತ್ತೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಏನಿದು ಸ್ಮಾರ್ಟ್ ಸಿಟಿ ಮಿಷನ್? ನರೇಂದ್ರ ಮೋದಿ (Narendra Modi) ಸರ್ಕಾರವು ತನ್ನ ಪ್ರಮುಖ ಸ್ಮಾರ್ಟ್ ಸಿಟಿ ಮಿಷನ್ ಅನ್ನು ಜೂನ್ 25, 2015 ರಂದು ಪ್ರಾರಂಭಿಸಿತು. ಜನವರಿ 2016 ರಿಂದ ಜೂನ್ 2018ರ ವರೆಗೆ 4 ಸುತ್ತಿನ ಸ್ಪರ್ಧೆಯ ಮೂಲಕ 100 ನಗರಗಳನ್ನು ಪುನರಾಭಿವೃದ್ಧಿಗಾಗಿ ಆಯ್ಕೆ ಮಾಡಲಾಯಿತು. ದೇಶದಲ್ಲಿ ವಾಸಿಸುವ ಜನರ ಜೀವನ ಗುಣಮಟ್ಟ ಸುಧಾರಿಸುವುದು ಹಾಗೂ ಆರ್ಥಿಕ ಬೆಳವಣಿಗೆ ಹೆಚ್ಚಿಸುವುದು, ಸ್ವಚ್ಛ ಹಾಗೂ ಸುಸ್ಥಿರ ಪರಿಸರ ಕಲ್ಪಿಸಿಕೊಡುವ ನಗರಗಳನ್ನು ಉತ್ತೇಜಿಸುವುದು ಈ ಮಿಷನ್‌ನ ಉದ್ದೇಶವಾಗಿದೆ.

ಈ ವರ್ಷರಂಭದಲ್ಲಿ ಜನವರಿ 27ರ ವರೆಗೆ 100 ಸ್ಮಾರ್ಟ್ ಸಿಟಿಗಳಲ್ಲಿ 1,81,322 ಕೋಟಿ ಮೌಲ್ಯದ 7,804 ಯೋಜನೆಗಳ ಅನುಷ್ಠಾನಕ್ಕೆ ಆದೇಶಿಸಲಾಗಿದ್ದು, ಅದರಲ್ಲಿ 98,796 ಕೋಟಿ ಮೊತ್ತದ 5,246 ಯೋಜನೆಗಳು ಪೂರ್ಣಗೊಂಡಿವೆ. ಮಿಷನ್ ಅಡಿಯಲ್ಲಿ ಕೇಂದ್ರ ಸರ್ಕಾರ ಸಹ 36,447 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, 32,095 ಕೋಟಿ (ಶೇ.88) ಅನುದಾನವನ್ನ ಬಳಸಿಕೊಳ್ಳಲಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಕೌಶಲ್ ಕಿಶೋರ್ ಇತ್ತೀಚೆಗೆ ರಾಜ್ಯಸಭೆಗೆ ತಿಳಿಸಿದ್ದರು.

ಪ್ರಸ್ತುತ, ಸ್ಮಾರ್ಟ್ ಸಿಟಿ ಮಿಷನ್ ಅಡಿಯಲ್ಲಿ ಹೆಚ್ಚಿನ ನಗರಗಳನ್ನು ಸೇರಿಸಲು ಸರ್ಕಾರಕ್ಕೆ ಯಾವುದೇ ಪ್ರಸ್ತಾಪ ಬಂದಿಲ್ಲ ಎಂದು ಸಚಿವಾಲಯ ಹೇಳಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030267 0 0 0
<![CDATA[Exclusive details- ಮೋದಿ ಔತಣಕೂಟ : ಸಿನಿಮಾ ರಂಗದಿಂದ ಯಾರೆಲ್ಲ ಭಾಗಿ, ಆದ ಮಾತುಕತೆ ಏನು?]]> https://publictv.in/modi-banquet-who-participated-from-the-film-industry-what-was-the-talk/ Mon, 13 Feb 2023 06:09:46 +0000 https://publictv.in/?p=1030272 ನಿನ್ನೆ ನಡೆದ ಪ್ರಧಾನಿ ನರೇಂದ್ರ ಮೋದಿ (Narendra Modi) ಜೊತೆಗಿನ ಔತಣಕೂಟದಲ್ಲಿ ಪ್ರಮುಖ ಆಕರ್ಷಣೆಯಾಗಿದ್ದು ಸ್ಯಾಂಡಲ್ ವುಡ್ ಸಿಲೆಬ್ರಿಟಿಗಳು. ರಾತ್ರಿ 8.20 ರಿಂದ ರಾಜಭವನದಲ್ಲಿ ನಡೆದ ಔತಣಕೂಟದಲ್ಲಿ ಯಾರೆಲ್ಲ ಭಾಗಿ ಆಗಲಿದ್ದಾರೆ ಎನ್ನುವುದು ಸಂಜೆವರೆಗೂ ಸ್ವತಃ ರಾಜ್ಯ ಸರಕಾರಕ್ಕೂ ಮಾಹಿತಿ ಇರಲಿಲ್ಲ. ಆ ಮಟ್ಟದಲ್ಲಿ ಗೌಪ್ಯತೆಯನ್ನು ಕಾಪಾಡಿಕೊಳ್ಳಲಾಗಿತ್ತು. ಸಂಜೆ 8.30ರ ನಂತರ ನಡೆದ ಔತಣಕೂಟದಲ್ಲಿ ನಟ ಯಶ್ (Yash), ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty), ನಿರ್ಮಾಪಕರಾದ ವಿಜಯ್ ಕಿರಗಂದೂರು (Vijay Kirgandur) ಮತ್ತು ಅಶ್ವಿನಿ ಪುನೀತ್ ರಾಜ್ ಕುಮಾರ್ (Puneeth rajkumar, ಹಾಗೂ   ಶ್ರದ್ಧಾ ಜೈನ್ ಅವರು ಭಾಗಿಯಾಗಿದ್ದರು.

 

ಕನ್ನಡ ಚಿತ್ರೋದ್ಯಮದ ಬಗ್ಗೆ ಮೋದಿ ಪ್ರಂಶಸೆ 

ನಿನ್ನೆ ನಡೆದ ಔತಣಕೂಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ಚಿತ್ರೋದ್ಯಮದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಉತ್ತರ ಭಾರತದ ಚಿತ್ರಗಳಿಗಿಂತ ಹೆಚ್ಚು ಖ್ಯಾತಿ ಗಳಿಸುತ್ತಿರುವುದಕ್ಕೆ ಪ್ರಧಾನಿ ಮೆಚ್ಚುಗೆಯನ್ನೂ ಈ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದಾರೆ. ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನ್ನಡ ಚಿತ್ರೋದ್ಯಮವು ಒತ್ತು ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಹಾಡಿಹೊಗಳಿದ್ದಾರೆ. ದೇಶ-ವಿದೇಶಗಳಿಗೆ ನಮ್ಮ ಪರಂಪರೆಯನ್ನು ಕನ್ನಡ ಚಿತ್ರರಂಗದ ಮೂಲಕ ಪರಿಚಯಿಸುತ್ತಿರುವುದಕ್ಕೆ ಅಭಿನಂದನೆ ವ್ಯಕ್ತ ಪಡಿಸಿದ್ದಾರೆ. ಕನ್ನಡ ಚಿತ್ರೋದ್ಯಮದ ಯಾವುದೇ ಸಮಸ್ಯೆಗಳಿದ್ದರೂ ಗಮನಕ್ಕೆ ತನ್ನಿ ಎಂದು ಹೇಳಿದ್ದಾರೆ.

ಪುನೀತ್ ಸ್ಮರಿಸಿದ ಪ್ರಧಾನಿ 

ಕನ್ನಡ ಸಿನಿಮಾ ರಂಗದ ಹೆಸರಾಂತ ನಟ ಪುನೀತ್ ರಾಜ್ ಕುಮಾರ್ ಅವರ ಜನಪ್ರಿಯತೆಯನ್ನು ಪ್ರಧಾನಿ ಮೋದಿ ಇದೇ ಸಂದರ್ಭದಲ್ಲಿ ಸ್ಮರಿಸಿದ್ದಾರೆ. ಅಶ್ವಿನಿ ಕುಮಾರ್ ಜೊತೆ ಕೆಲ ಸಮಯ ಮಾತನಾಡಿದ ಪ್ರಧಾನಿ, ಪುನೀತ್ ಅವರು ಈ ನಾಡಿಗೆ ನೀಡಿದ ಕೊಡುಗೆಯನ್ನು ಕೊಂಡಾಡಿದ್ದಾರೆ. ಪುನೀತ್ ಅವರ ಸೇವೆಯನ್ನು ಈ ದೇಶ ಯಾವತ್ತೂ ಮರೆಯುವುದಿಲ್ಲ ಎಂದು ಸ್ಮರಿಸಿದ್ದಾರೆ.

ಯಶ್ ಮತ್ತು ರಿಷಬ್ ಗೆ ಶಹಬ್ಬಾಶ್ ಎಂದ ಮೋದಿ 

ಕನ್ನಡ ಸಿನಿಮಾಗಳ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದಿರುವ ನಟ ಯಶ್ ಮತ್ತು ರಿಷಬ್ ಶೆಟ್ಟಿ ಜೊತೆಯೂ ಪ್ರಧಾನಿ ಮೋದಿ ವೈಯಕ್ತಿಕವಾಗಿ ಭೇಟಿ ಮಾಡಿದ್ದಾರೆ. ಇಬ್ಬರ ಕಲಾಪ್ರೌಢಿಮೆಯನ್ನು ಮೆಚ್ಚಿ ಮಾತನಾಡಿದ್ದಾರೆ. ಇನ್ನಷ್ಟು ಕೀರ್ತಿಗಳಿಸುವಂತೆ ಇಬ್ಬರಿಗೂ ಬೆನ್ನು ತಟ್ಟಿ ಶುಭ ಹಾರಿಸಿದ್ದಾರೆ. ಜೊತೆಗೆ ಹೊಂಬಾಳೆ ಫಿಲ್ಮ್ಸ್ ಬಗ್ಗೆಯೂ ಮೆಚ್ಚಿಕೊಂಡ ಮೋದಿ, ಯುವ ನಿರ್ಮಾಪಕ ವಿಜಯ್ ಕಿರಗಂದೂರು ಬೆನ್ನು ತಟ್ಟಿದ್ದಾರೆ. ಮಾಜಿ ರೆಡಿಯೋ ಜಾಕಿ ಶ್ರದ್ಧಾ ಜೈನ್ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030272 0 0 0
<![CDATA[ಭಾರತವನ್ನು ಜಾಗತಿಕ ನಾಯಕನಾಗಿಸಲು ಕರ್ನಾಟಕ ದೊಡ್ಡ ಕೊಡುಗೆ ನೀಡಲಿದೆ: ಬೊಮ್ಮಾಯಿ]]> https://publictv.in/karnataka-will-give-a-bigg-contribution-to-make-india-global-leader-says-cm-basavaraj-bommai/ Mon, 13 Feb 2023 06:22:15 +0000 https://publictv.in/?p=1030277 ಬೆಂಗಳೂರು: ಭಾರತವನ್ನ (India) ಜಾಗತಿಕ ನಾಯಕನಾಗಿಸಲು ಕರ್ನಾಟಕ ಅತ್ಯಂತ ದೊಡ್ಡ ಕೊಡುಗೆ ನೀಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಭರವಸೆ ನೀಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ (Narendra Modi) ಚಾಲನೆಗೊಂಡ ಏರೋ ಇಂಡಿಯಾ 2023 (Aero India 2023)  ಏರ್ ಶೋ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿಗಳ ಆಶಯದಂತೆ ಕರ್ನಾಟಕ ರಾಜ್ಯವು ಈ ಕಾರ್ಯಸಾಧನೆಗೆ ಆರ್ಥಿಕತೆ, ಸಾಮಾಜಿಕ ವ್ಯವಸ್ಥೆ ಹಾಗೂ ರಕ್ಷಣಾ ವಲಯದಲ್ಲಿ ದೊಡ್ಡ ಕೊಡುಗೆ ನೀಡಲಿದೆ ಎಂದು ಹೇಳಿದರು.

ಏರೋ ಇಂಡಿಯಾ 14ನೇ ಆವೃತ್ತಿಯು ಗಾತ್ರ, ಪ್ರದರ್ಶನ ಮತ್ತು ಕಾರ್ಯವೈಖರಿಯ ದೃಷ್ಟಿಯಿಂದ ಅತ್ಯಂತ ವಿಶೇಷ ಆವೃತ್ತಿಯಾಗಿದೆ. ರಕ್ಷಣಾ ವಲಯ ಹಾಗೂ ಏರ್ ಶೋ (Air Show) ಪ್ರದರ್ಶನದಲ್ಲಿ ಭಾರತ ತನ್ನ ಸಾಮರ್ಥ್ಯವನ್ನ ನಿರೂಪಿಸಿದೆ. ಕೋವಿಡ್ ಸಂದರ್ಭದಲ್ಲಿ ಪ್ಯಾರಿಸ್ ಏರ್ ಶೋ ಸ್ಥಗಿತಗೊಂಡಾಗ, ನಮ್ಮ ಏರ್ ಶೋ ಯಶಸ್ವಿಯಾಗಿ ಜರುಗಿತ್ತು. ಈ ಬಾರಿ ವಸ್ತು ಪ್ರದರ್ಶನದ ವಿಸ್ತೀರ್ಣ ಹಾಗೂ ಪ್ರದರ್ಶಕರ ಸಂಖ್ಯೆಯೂ ಹೆಚ್ಚಾಗಿದೆ ಎಂದು ವಿವರಿಸಿದರು.

ಕರ್ನಾಟಕದಲ್ಲಿ 1940 ರಲ್ಲಿ ಹೆಚ್‌ಎಎಲ್ (HAL), 1950 ರಲ್ಲಿ ಬಿಹೆಚ್‌ಇಎಲ್ (BHEL), ಬಿಇಎಲ್ (BEL), ಡಿಆರ್‌ಡಿಒ (DRDO) ಸ್ಥಾಪನೆಗೊಂಡವು. 1960 ರಲ್ಲಿ ಇಸ್ರೋ ಕಾರ್ಯಾರಂಭ ಮಾಡಿತು. 1970ರಲ್ಲಿ `ಆರ್ಯಭಟ' ಮೊದಲ ಉಪಗ್ರಹವನ್ನು ಬೆಂಗಳೂರಿನಲ್ಲಿ ಸಿದ್ಧಪಡಿಸಲಾಯಿತು. ಇದೀಗ ಏರೋಸ್ಪೇಸ್ ಮತ್ತು ರಕ್ಷಣಾ ವಲಯದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ, ರಕ್ಷಣಾ ವಲಯದ ಶೇ.65 ಉತ್ಪಾದನೆ ಬೆಂಗಳೂರಿನಲ್ಲಿ ಆಗುತ್ತಿದೆ ಎಂದು ಮಾಹಿತಿ ನೀಡಿದರು.

45 ಸಾವಿರಕ್ಕೂ ಹೆಚ್ಚು ಯುವಕರ ಬಳಕೆ: ರಾಜ್ಯದಲ್ಲಿ ಏರೋಸ್ಪೇಸ್ ಹಾಗೂ ರಕ್ಷಣಾ ನೀತಿಯು ಜಾರಿಯಲ್ಲಿದ್ದು, ರಕ್ಷಣಾ ಹಾಗೂ ಏರೋಸ್ಪೇಸ್ ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸಲು 45 ಸಾವಿರಕ್ಕೂ ಹೆಚ್ಚು ಯುವಕರನ್ನ ತೊಡಗಿಸಿಕೊಳ್ಳಲಾಗುವುದು ಎಂದರು.

ಇದೇ ವೇಳೆ ಕರ್ನಾಟಕದಲ್ಲಿ 14ನೇ ಏರೋ ಶೋ ಆಯೋಜಿಸಲು ಅವಕಾಶ ಮಾಡಿಕೊಟ್ಟಿರುವ ಪ್ರಧಾನಿಗಳು ಹಾಗೂ ರಕ್ಷಣಾ ಸಚಿವರಿಗೆ ಸಿಎಂ ಧನ್ಯವಾದ ಅರ್ಪಿಸಿದರು. ರಕ್ಷಣಾ ವಲಯದ ಶಕ್ತಿ ಹಾಗೂ ಸಾಮರ್ಥ್ಯ ವೃದ್ಧಿಗೆ ಕರ್ನಾಟಕ ತನ್ನ ಕೊಡುಗೆಯನ್ನು ನಿರಂತರವಾಗಿ ನೀಡಲಿದೆ ಎಂದು ಶ್ಲಾಘಿಸಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030277 0 0 0
<![CDATA[ಬಿಗ್ ಬಾಸ್ ವಿಜೇತ ಕಂ ನಟ ಆರಿ ಅರ್ಜುನನ್ ಇದೀಗ ರಾಯಭಾರಿ]]> https://publictv.in/bigg-boss-winner-actor-ari-arjunan-is-the-ambassador/ Mon, 13 Feb 2023 07:02:15 +0000 https://publictv.in/?p=1030293 ಮೆರಿಕಾದಲ್ಲಿ ದೊಡ್ಡ ಹೆಸರು ಮಾಡಿರುವ ತಮಿಳುನಾಡು ಮೂಲದ ನನ್ಬನ್​ ಸಮೂಹ ಸಂಸ್ಥೆಗಳ ಭಾರತೀಯ ರಾಯಭಾರಿಯಾಗಿ ಖ್ಯಾತ ತಮಿಳು ನಟ ಮತ್ತು 'ಬಿಗ್​ ಬಾಸ್​ ಸೀಸನ್​ 4' ವಿಜೇತ ಆರಿ ಅರ್ಜುನನ್​ ಅವರನ್ನು ಆಯ್ಕೆ ಮಾಡಲಾಗಿದೆ. 2005ರಲ್ಲಿ 'ಆಲಯಾದಿಕುತ್ತು' ಎಂಬ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ನಟರಾಗಿ ಪರಿಚಿತರಾದ ಆರಿ ಅರ್ಜುನನ್​, ಕಳೆದ 18 ವರ್ಷಗಳಲ್ಲಿ ಹಲವಾರು ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. 'ಬಿಗ್​ ಬಾಸ್​-4'ರಲ್ಲಿ ಪ್ರೇಕ್ಷಕರಿಂದ 16 ಕೋಟಿಗೂ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಅವರು ಕಿರುತೆರೆಯ ಇತಿಹಾಸದಲ್ಲೇ ಹೊಸದೊಂದು ದಾಖಲೆಯನ್ನು ಬರೆದಿದ್ದಾರೆ. ಭಾರತೀಯ ಕಿರುತೆರೆ ಇತಿಹಾಸದಲ್ಲೇ ಯಾರೊಬ್ಬರೂ, ಇಷ್ಟೊಂದು ಅಧಿಕ ಮೊತ್ತದ ಮತಗಳನ್ನು ಪಡೆದ ಉದಾಹರಣೆಯೇ ಇಲ್ಲ. ನಟನೆಯ ಜತೆಗೆ ತಮ್ಮ ಸಾಮಾಜಿಕ ಚಟುವಟಿಕೆಗಳಲ್ಲೂ ಗುರುತಿಸಿಕೊಂಡಿರುವ ಅವರು, ತಮ್ಮದೇ ರೀತಿಯಲ್ಲಿ ಹಲವು ಜನಪರ ಕೆಲಸಗಳಲ್ಲಿ ಕೈಜೋಡಿಸಿದ್ದಾರೆ.

ನನ್ಬನ್ ಸಮೂಹ ಸಂಸ್ಥೆಗಳ ರಾಯಭಾರಿಯಾಗಿ ಆಯ್ಕೆಯಾಗಿರುವ ಆರಿ ಅರ್ಜುನನ್​ ಅವರಿಗೆ ಸ್ವಾಗತ ಕೋರಿ ಮಾತನಾಡಿರುವ ಸಂಸ್ಥೆಯ ಅಧ್ಯಕ್ಷ ಮತ್ತು ಸಂಸ್ಥಾಪಕ ಗೋಪಾಲ ಕೃಷ್ಣನ್ (ಜಿಕೆ), 'ಅರ್ಜುನನ್​ ಅವರ ಉತ್ಸಾಹ, ಸೇವಾ ಮನೋಭಾವ ಮತ್ತು ಅವರ ಖ್ಯಾತಿಯು, ಹೂಡಿಕೆದಾರರ ಆರ್ಥಿಕ ಕನಸುಗಳನ್ನು ನೈತಿಕತೆ ಮತ್ತು ಸಮಗ್ರತೆಯೊಂದಿಗೆ ಪೂರೈಸಲು ಸಹಾಯ ಮಾಡುತ್ತದೆ. ಈ ನಿಟ್ಟಿನಲ್ಲಿ ಅವರನ್ನು ಸಂಸ್ಥೆಯ ರಾಯಭಾರಿಯನ್ನಾಗಿ ನೇಮಿಸಲು ಹರ್ಷಪಡುತ್ತೇವೆ' ಎಂದು ಹೇಳಿದ್ದಾರೆ.

ನನ್ಬನ್​ ಎಂದರೆ ತಮಿಳಿನಲ್ಲಿ ನಿಜವಾದ ಸ್ನೇಹಿತ ಎಂದರ್ಥ. ಅದಕ್ಕೆ ಅನುಗುಣವಾಗಿ ಏನನ್ನೂ ನಿರೀಕ್ಷಿಸದೆ ಬೇಷರತ್ತಾಗಿ ಇತರರಿಗೆ ಸಹಾಯ ಮಾಡುವ ಏಕೈಕ ದೃಷ್ಟಿಯೊಂದಿಗೆ ಈ ಸಂಸ್ಥೆಯನ್ನು ಸ್ಥಾಪಿಸಲಾಗಿದೆ, ಆರ್ಥಿಕ ಸ್ವಾತಂತ್ರ್ಯವನ್ನು ಪಡೆಯಲು ಸಮುದಾಯವನ್ನು ಸಕ್ರಿಯಗೊಳಿಸುವುದರ ಜತೆಗೆ, ಹಿಂದುಳಿದವರಿಗೆ ಬೆಂಬಲ ನೀಡುವ ಮತ್ತು ಹಸಿರು ಗ್ರಹಕ್ಕಾಗಿ ಸುಸ್ಥಿರ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಈ ನನ್ಬನ್​ ಸಮೂಹ ಸಂಸ್ಥೆಗಳನ್ನು ಸ್ಥಾಪಿಸಲಾಗಿದೆ. ಇದನ್ನೂ ಓದಿ: `ರಿಷಬ್’ ಜೊತೆ ಕಾಣಿಸಿಕೊಂಡ ಊರ್ವಶಿ ರೌಟೇಲಾ: `ಕಾಂತಾರ 2′ ಬಗ್ಗೆ ಅಪ್‌ಡೇಟ್

ನನ್ಬನ್​ ಸಮೂಹ ಸಂಸ್ಥೆಗಳಡಿ ನನ್ಬನ್ ವೆಂಚರ್ಸ್, ನನ್ಬನ್ ರಿಯಾಲ್ಟಿ, ನನ್ಬನ್ ಚೋಲಾ ಲ್ಯಾಂಡ್ ಹೋಲ್ಡಿಂಗ್ಸ್, ನನ್ಬನ್ ಪ್ರೈವೇಟ್ ಇಕ್ವಿಟಿ, ನನ್ಬನ್ ಇಎಸ್ಜಿ ಸೊಲ್ಯೂಷನ್ಸ್ ಮತ್ತು ನನ್ಬನ್ ಎಂಟರ್​ಟೈನ್​ಮೆಂಟ್​ ಸೇರಿದಂತೆ ಹಲವು ಸಂಸ್ಥೆಗಳನ್ನು ಸ್ಥಾಪಿಸಲಾಗಿದೆ. ESG ಪರಿಹಾರಗಳನ್ನು ಉತ್ತೇಜಿಸಲು ಮತ್ತು ಪ್ರಪಂಚದಾದ್ಯಂತದ ವ್ಯಕ್ತಿಗಳು ಮತ್ತು ಸಮುದಾಯಗಳಿಗೆ ಆರ್ಥಿಕ ಸ್ವಾತಂತ್ರ್ಯವನ್ನು ತರಲು ಈ ವಿಭಾಗಗಳು ಒಟ್ಟಾಗಿ ಕೆಲಸ ಮಾಡುತ್ತವೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030293 0 0 0
<![CDATA[Exclusive Photo Album- ಮೋದಿ ಔತಣಕೂಟ : ಎಕ್ಸ್ ಕ್ಲೂಸಿವ್ ಫೋಟೋ ಆಲ್ಬಂ]]> https://publictv.in/modi-banquet-exclusive-photo-album/ Mon, 13 Feb 2023 06:34:37 +0000 https://publictv.in/?p=1030299 ನಿನ್ನೆ ನಡೆದ ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಔತಣಕೂಟದಲ್ಲಿ ಪ್ರಮುಖ ಆಕರ್ಷಣೆಯಾಗಿದ್ದು ಸ್ಯಾಂಡಲ್ ವುಡ್ ಸಿಲೆಬ್ರಿಟಿಗಳು. ರಾತ್ರಿ 8.20 ರಿಂದ ರಾಜಭವನದಲ್ಲಿ ನಡೆದ ಔತಣಕೂಟದಲ್ಲಿ ಯಾರೆಲ್ಲ ಭಾಗಿ ಆಗಲಿದ್ದಾರೆ ಎನ್ನುವುದು ಸಂಜೆವರೆಗೂ ಸ್ವತಃ ರಾಜ್ಯ ಸರಕಾರಕ್ಕೂ ಮಾಹಿತಿ ಇರಲಿಲ್ಲ. ಆ ಮಟ್ಟದಲ್ಲಿ ಗೌಪ್ಯತೆಯನ್ನು ಕಾಪಾಡಿಕೊಳ್ಳಲಾಗಿತ್ತು. ಸಂಜೆ 8.30ರ ನಂತರ ನಡೆದ ಔತಣಕೂಟದಲ್ಲಿ ನಟ ಯಶ್, ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕರಾದ ವಿಜಯ್ ಕಿರಗಂದೂರು ಮತ್ತು ಅಶ್ವಿನಿ ಪುನೀತ್ ರಾಜ್ ಕುಮಾರ್, ಹಾಗೂ   ಶ್ರದ್ಧಾ ಜೈನ್ ಅವರು ಭಾಗಿಯಾಗಿದ್ದರು.

ನಿನ್ನೆ ನಡೆದ ಔತಣಕೂಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ಚಿತ್ರೋದ್ಯಮದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಉತ್ತರ ಭಾರತದ ಚಿತ್ರಗಳಿಗಿಂತ ಹೆಚ್ಚು ಖ್ಯಾತಿ ಗಳಿಸುತ್ತಿರುವುದಕ್ಕೆ ಪ್ರಧಾನಿ ಮೆಚ್ಚುಗೆಯನ್ನೂ ಈ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:`ಕಾಂತಾರ’ ಚಿತ್ರ ಪ್ಯಾನ್ ಇಂಡಿಯಾ ಸಿನಿಮಾವಾಗಿ ಗೆಲ್ಲಲು ಅಸಲಿ ಕಾರಣ ಬಿಚ್ಚಿಟ್ಟ ರಿಷಬ್ ಶೆಟ್ಟಿ

ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನ್ನಡ ಚಿತ್ರೋದ್ಯಮವು ಒತ್ತು ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಹಾಡಿಹೊಗಳಿದ್ದಾರೆ. ದೇಶ-ವಿದೇಶಗಳಿಗೆ ನಮ್ಮ ಪರಂಪರೆಯನ್ನು ಕನ್ನಡ ಚಿತ್ರರಂಗದ ಮೂಲಕ ಪರಿಚಯಿಸುತ್ತಿರುವುದಕ್ಕೆ ಅಭಿನಂದನೆ ವ್ಯಕ್ತ ಪಡಿಸಿದ್ದಾರೆ. ಕನ್ನಡ ಚಿತ್ರೋದ್ಯಮದ ಯಾವುದೇ ಸಮಸ್ಯೆಗಳಿದ್ದರೂ ಗಮನಕ್ಕೆ ತನ್ನಿ ಎಂದು ಹೇಳಿದ್ದಾರೆ.

ಕನ್ನಡ ಸಿನಿಮಾ ರಂಗದ ಹೆಸರಾಂತ ನಟ ಪುನೀತ್ ರಾಜ್ ಕುಮಾರ್ ಅವರ ಜನಪ್ರಿಯತೆಯನ್ನು ಪ್ರಧಾನಿ ಮೋದಿ ಇದೇ ಸಂದರ್ಭದಲ್ಲಿ ಸ್ಮರಿಸಿದ್ದಾರೆ. ಅಶ್ವಿನಿ ಕುಮಾರ್ ಜೊತೆ ಕೆಲ ಸಮಯ ಮಾತನಾಡಿದ ಪ್ರಧಾನಿ, ಪುನೀತ್ ಅವರು ಈ ನಾಡಿಗೆ ನೀಡಿದ ಕೊಡುಗೆಯನ್ನು ಕೊಂಡಾಡಿದ್ದಾರೆ. ಪುನೀತ್ ಅವರ ಸೇವೆಯನ್ನು ಈ ದೇಶ ಯಾವತ್ತೂ ಮರೆಯುವುದಿಲ್ಲ ಎಂದು ಸ್ಮರಿಸಿದ್ದಾರೆ.

 

ಕನ್ನಡ ಸಿನಿಮಾಗಳ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದಿರುವ ನಟ ಯಶ್ ಮತ್ತು ರಿಷಬ್ ಶೆಟ್ಟಿ ಜೊತೆಯೂ ಪ್ರಧಾನಿ ಮೋದಿ ವೈಯಕ್ತಿಕವಾಗಿ ಭೇಟಿ ಮಾಡಿದ್ದಾರೆ. ಇಬ್ಬರ ಕಲಾಪ್ರೌಢಿಮೆಯನ್ನು ಮೆಚ್ಚಿ ಮಾತನಾಡಿದ್ದಾರೆ.

ಇನ್ನಷ್ಟು ಕೀರ್ತಿಗಳಿಸುವಂತೆ ಇಬ್ಬರಿಗೂ ಬೆನ್ನು ತಟ್ಟಿ ಶುಭ ಹಾರಿಸಿದ್ದಾರೆ. ಜೊತೆಗೆ ಹೊಂಬಾಳೆ ಫಿಲ್ಮ್ಸ್ ಬಗ್ಗೆಯೂ ಮೆಚ್ಚಿಕೊಂಡ ಮೋದಿ, ಯುವ ನಿರ್ಮಾಪಕ ವಿಜಯ್ ಕಿರಗಂದೂರು ಬೆನ್ನು ತಟ್ಟಿದ್ದಾರೆ. ಮಾಜಿ ರೆಡಿಯೋ ಜಾಕಿ ಶ್ರದ್ಧಾ ಜೈನ್ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030299 0 0 0
<![CDATA[ಸುಪ್ರೀಂಕೋರ್ಟ್ ಜಡ್ಜ್ ಆಗಿ ನ್ಯಾ. ಅರವಿಂದ್ ಕುಮಾರ್, ನ್ಯಾ. ರಾಜೇಶ್ ಬಿಂದಾಲ್ ಪ್ರಮಾಣ ವಚನ ಸ್ವೀಕಾರ]]> https://publictv.in/two-judges-to-take-oath-today-take-supreme-court-to-full-strength/ Mon, 13 Feb 2023 07:09:08 +0000 https://publictv.in/?p=1030319 ನವದೆಹಲಿ: ನ್ಯಾ. ಅರವಿಂದ್ ಕುಮಾರ್ (Justice Aravind Kumar), ನ್ಯಾ. ರಾಜೇಶ್ ಬಿಂದಾಲ್ (Justice Rajesh Bindal) ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಇಬ್ಬರು ನ್ಯಾಯಾಧೀಶರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಇಬ್ಬರು ನ್ಯಾಯಾಧೀಶರ ನೇಮಕದಿಂದ ಸದ್ಯ ಸುಪ್ರೀಂಕೋರ್ಟ್ ನಲ್ಲಿ ಪೂರ್ಣ ಪ್ರಮಾಣ (34) ನ್ಯಾಯಾಧೀಶರ ಹುದ್ದೆ ಭರ್ತಿಯಾಗಿದೆ.

ಹಾಸನ ಮೂಲದ ನ್ಯಾ.ಅರವಿಂದ್ ಕುಮಾರ್ ಅವರನ್ನು ಜೂನ್ 2009 ರಲ್ಲಿ ಕರ್ನಾಟಕ ಹೈಕೋರ್ಟ್ (Karnataka Highcourt) ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಿಸಲಾಗಿತ್ತು, ಡಿಸೆಂಬರ್ 2012 ರಲ್ಲಿ ಖಾಯಂ ನ್ಯಾಯಾಧೀಶರಾಗಿ ದೃಢೀಕರಿಸಲಾಯಿತು. ಅಕ್ಟೋಬರ್ 2021 ರಲ್ಲಿ ಗುಜರಾತ್‍ನ ಗುಜರಾತ್ ಹೈಕೋರ್ಟ್ )Gujrath Highcourt) ನ ಮುಖ್ಯ ನ್ಯಾಯಮೂರ್ತಿಯಾಗಿ ಉನ್ನತೀಕರಿಸಲ್ಪಟ್ಟರು.

ನ್ಯಾ.ರಾಜೇಶ್ ಬಿಂದಾಲ್ ಅವರನ್ನು ಮಾರ್ಚ್ 2006 ರಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‍ನ ನ್ಯಾಯಾಧೀಶರಾಗಿ ನೇಮಿಸಲಾಯಿತು ಬಳಿಕ ಅಕ್ಟೋಬರ್ 2021 ರಲ್ಲಿ ಅಲಹಾಬಾದ್ ಹೈಕೋರ್ಟ್ (Alahabad Highcourt) ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ಹಿರಿತನದ ಪ್ರಕಾರ, ನ್ಯಾಯಮೂರ್ತಿ ಬಿಂದಾಲ್ ಅವರು ಹೈಕೋರ್ಟ್‍ನಲ್ಲಿ ಎರಡನೇ ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದರು. ಇದನ್ನೂ ಓದಿ: ʼಸುಪ್ರೀಂʼ ನಿವೃತ್ತ ನ್ಯಾಯಾಧೀಶ ಕನ್ನಡಿಗ ಅಬ್ದುಲ್‌ ನಜೀರ್‌ ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕ

ನ್ಯಾ.ರಾಜೇಶ್ ಬಿಂದಾಲ್ ಹೆಸರು ಶಿಫಾರಸು ಮಾಡುವಾಗ ಅತಿದೊಡ್ಡ ಹೈಕೋರ್ಟ್‍ಗಳಲ್ಲಿ ಒಂದಾಗಿರುವ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‍ಗೆ ಸುಪ್ರೀಂ ಕೋರ್ಟ್ (Supreme Court) ನಲ್ಲಿ ಸಮರ್ಪಕವಾಗಿ ಪ್ರಾತಿನಿಧ್ಯವಿಲ್ಲ ಎಂದು ಕೊಲಿಜಿಯಂ ಗಮನಿಸಿತ್ತು. ಅಖಿಲ ಭಾರತ ಹಿರಿತನದ ಪ್ರಕಾರ, ನ್ಯಾ. ಅರವಿಂದ ಕುಮಾರ್ ಪ್ರಸ್ತುತ ಹೈಕೋರ್ಟ್ ನ್ಯಾಯಾಧೀಶರಲ್ಲಿ 26 ನೇ ಹಿರಿಯ-ಅತ್ಯಂತ ನ್ಯಾಯಾಧೀಶರಾಗಿದ್ದಾರೆ. ಇದಲ್ಲದೆ, ಪ್ರಸ್ತುತ ಕರ್ನಾಟಕ ಹೈಕೋರ್ಟ್‍ನಿಂದ ಬಂದಿರುವ ನ್ಯಾಯಾಧೀಶರಲ್ಲಿ ಎರಡನೇ ಹಿರಿಯ ನ್ಯಾಯಾಧೀಶರಾಗಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030319 0 0 0
<![CDATA[24 ಗಂಟೆಯಲ್ಲಿ 2ನೇ ಪ್ರಕರಣ- ಹುಲಿ ದಾಳಿಗೆ ಮತ್ತೊಬ್ಬ ಕಾರ್ಮಿಕ ಸಾವು]]> https://publictv.in/2nd-case-in-24-hours-another-laborer-dies-due-to-tiger-attack-at-kodagu/ Mon, 13 Feb 2023 06:51:45 +0000 https://publictv.in/?p=1030320 - ಹುಲಿ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ತಯಾರಿ - ಸ್ಥಳೀಯರ ಆಕ್ರೋಶ

ಮಡಿಕೇರಿ: ಹುಲಿ ದಾಳಿಗೆ (Tiger Attack) ಸಿಲುಕಿ ಸೋಮವಾರ ಬೆಳಗ್ಗೆ ಕೇರಳ ಗಡಿಭಾಗ ಪಲ್ಲೇರಿ ಗ್ರಾಮದಲ್ಲಿ ಕೃಷಿ ಕಾರ್ಮಿಕ ರಾಜು (75) ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಹುಲಿ ದಾಳಿಗೆ ಸಿಲುಕಿ ಮೃತಪಟ್ಟವರ ಸಂಖ್ಯೆ 2ಕ್ಕೇರಿದೆ.

ಸೋಮವಾರ ಬೆಳಗ್ಗೆ ತನ್ನ ಮನೆಯಿಂದ ಹೊರ ಬಂದ ರಾಜು ಅವರ ಮೇಲೆ ಕಾಫಿ ತೋಟದಲ್ಲಿ ಅಡಗಿದ್ದ ಹುಲಿ ದಿಢೀರನೇ ದಾಳಿ ನಡೆಸಿದೆ. ತಲೆ ಹಾಗೂ ಕುತ್ತಿಗೆ ಭಾಗವನ್ನು ತೀವ್ರವಾಗಿ ಗಾಯಗೊಳಿಸಿದ್ದರಿಂದ ರಾಜು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ನಾಗರಹೊಳೆ ಎಸಿಎಫ್ ಗೋಪಾಲ್ ಮತ್ತು ಹುಲಿ ಕಾರ್ಯಾಚರಣೆ ಪಡೆಯ ಸಿಬ್ಬಂದಿ ತೆರಳಿದ್ದಾರೆ. ರಾಜು ಅವರನ್ನು ಕೊಂದ ಹುಲಿ ಕಾಫಿ ತೋಟದಲ್ಲಿ ಅಡಗಿರುವುದು ಗೋಚರಿಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹುಲಿಯನ್ನು ಸೆರೆ ಹಿಡಿಯಲು ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ಹುಲಿ ದಾಳಿಗೆ ಕಾರ್ಮಿಕ ಯುವಕ ಬಲಿ

ಭಾನುವಾರ ಸಂಜೆ ಹುಲಿ ದಾಳಿಗೆ ಕಾರ್ಮಿಕ ಯುವಕ ಚೇತನ್ (18) ಮೃತಪಟ್ಟ ಅನತಿ ದೂರದಲ್ಲಿಯೇ ಈ ಘಟನೆ ನಡೆದಿದೆ. ಮನುಷ್ಯರ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿರುವ ಹುಲಿ ಕಾಫಿ ತೋಟದಲ್ಲಿಯೇ ಸುಳಿದಾಡುತ್ತಿದ್ದು ಕಾರ್ಮಿಕರ ಆತಂಕ ಹೆಚ್ಚಿಸಿದೆ.

ಸ್ಥಳೀಯರ ಆಕ್ರೋಶ: ದಕ್ಷಿಣ ಕೊಡಗಿನಲ್ಲಿ 5 ವರ್ಷಗಳಿಂದ ನಿರಂತರವಾಗಿ ಜಾನುವಾರುಗಳನ್ನು ಬಲಿ ತೆಗೆದುಕೊಳ್ಳುತಿದ್ದ ಹುಲಿಗಳು ಇದೀಗ ಮನುಷ್ಯರ ಮೇಲೆ ದಾಳಿ ನಡೆಸತೊಡಗಿವೆ. ಜಾನುವಾರುಗಳು ಖಾಲಿಯಾಗಿ ಅವುಗಳು ಸಿಗದೆ ಇರುವುದರಿಂದ ಮನುಷ್ಯರನ್ನು ಬಲಿ ತೆಗೆದುಕೊಳ್ಳಲಾರಂಭಿಸಿವೆ ಎಂದು ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವುಗಳ ನಿಯಂತ್ರಣಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ತೀವ್ರ ಪ್ರತಿಭಟನೆ ಮಾಡಲಾಗುವುದು ಎಂದು ಸ್ಥಳೀಯರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿರುವ SLV ಭವನ ನೆಲಸಮಗೈದ ಪುಡಿರೌಡಿಗಳು!

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030320 0 0 0
<![CDATA[ಪಾಕ್ ಬೌಲರ್‌ಗಳ ಬೆವರಿಳಿಸಿದ ಜೆಮಿಮಾಗೆ ಸ್ಫೂರ್ತಿಯಾಗಿದ್ದು ಕೊಹ್ಲಿ ಇನ್ನಿಂಗ್ಸ್ǃ]]> https://publictv.in/icc-womens-t20-world-cup-extraordinary-virat-kohli-the-inspiration-behind-jemimah/ Mon, 13 Feb 2023 07:17:24 +0000 https://publictv.in/?p=1030333 ಕೇಪ್‌ಟೌನ್: ಭಾರತ ಮಹಿಳಾ ಕ್ರಿಕೆಟ್ ತಂಡದ ಜೆಮಿಮಾ ರಾಡ್ರಿಗಸ್ (Jemimah Rodrigues) ಹಾಗೂ ರಿಚಾ ಘೋಷ್ (Richa Ghosh) ಭರ್ಜರಿ ಬ್ಯಾಟಿಂಗ್ ನೆರವಿನಿಂದ ಭಾರತ T20 ಮಹಿಳಾ ವಿಶ್ವಕಪ್ ಟೂರ್ನಿಯ (ICC Women's T20 World Cup) ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭರ್ಜರಿ 7 ವಿಕೆಟ್‌ಗಳ ಜಯ ಸಾಧಿಸಿತು.

ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದು ಅಬ್ಬರಿಸಿದ ಜೆಮಿಮಾ 38 ಎಸೆತಗಳಲ್ಲಿ 8 ಬೌಂಡರಿಗಳೊಂದಿಗೆ ಅಜೇಯ 53 ರನ್ ಸಿಡಿಸಿದರು. ಇದೀಗ ತನ್ನ ಭರ್ಜರಿ ಆಟಕ್ಕೆ ಸ್ಫೂರ್ತಿಯಾಗಿದ್ದು, ಕೊಹ್ಲಿ (Virat Kohli) ಇನ್ನಿಂಗ್ಸ್ ಅನ್ನೋದನ್ನ ಬಹಿರಂಗಪಡಿಸಿದ್ದಾರೆ. ಇದನ್ನೂ ಓದಿ: ಜೆಮಿಮಾ, ರಿಚಾ ಭರ್ಜರಿ ಬ್ಯಾಟಿಂಗ್‌ – ಪಾಕ್‌ ವಿರುದ್ಧ 7 ವಿಕೆಟ್‌ಗಳ ಜಯ

ಹೌದು... ಕಳೆದ ವರ್ಷ ಟಿ20 ಪುರುಷರ ವಿಶ್ವಕಪ್ (T20 World Cup) ಆರಂಭಿಕ ಪಂದ್ಯದಲ್ಲೇ ಪಾಕಿಸ್ತಾನದ ಎದುರು ವಿರಾಟ್ ಕೊಹ್ಲಿ (Virat Kohli) 53 ಎಸೆತಗಳಲ್ಲಿ 82 ರನ್ ಚಚ್ಚಿದ್ದರು. ಕೊನೆಯ 20 ನಿಮಿಗಳಲ್ಲಿ ಕೊಹ್ಲಿಯ ಇನ್ನಿಂಗ್ಸ್ ಅತ್ಯಂತ ಸ್ಫೂರ್ತಿದಾಯಕವಾಗಿತ್ತು. ಕೊಹ್ಲಿ ಅವರ ಬಿರುಸಿನ ಬ್ಯಾಟಿಂಗ್ ನನಗೆ ಸ್ಫೂರ್ತಿದಾಯಕವಾಯಿತು. ಭಾನುವಾರದ ಪಂದ್ಯ ನನಗೆ ಆ ಒಂದು ನೆನಪನ್ನ ನೆನಪಿಸಿತು ಎಂದು ಜೆಮಿಮಾ ಹೇಳಿಕೊಂಡಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಗಳು ಯಾವಾಗಲೂ ವಿಶೇಷ ಮತ್ತು ರೋಚಕತೆಯಿಂದ ಕೂಡಿರುತ್ತವೆ. ಈ ಬಗ್ಗೆ ನಾವು ತಂಡದಲ್ಲೂ ಮಾತನಾಡಿದ್ದೇವೆ. ನಾವು ಯಾವಾಗಲೂ ಈ ಪಂದ್ಯಗಳನ್ನು ನೋಡುತ್ತಿದ್ದೇವು. ಅದರಲ್ಲೂ ವಿರಾಟ್ ಕೊಹ್ಲಿ ಅವರ ಪಂದ್ಯ ವೀಕ್ಷಿಸಿದ್ದು ನನಗೆ ಈಗಲೂ ನೆನಪಿದೆ ಎಂದು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: `ನನ್ನ ಹೆಂಡತಿಗಿಂತ ಹೆಚ್ಚಾಗಿ ವಿರಾಟ್ ಕೊಹ್ಲಿಯನ್ನ ಪ್ರೀತಿಸುತ್ತೀನಿ’ – ಅಭಿಮಾನಿ ಪೋಸ್ಟರ್‌ಗೆ ನೆಟ್ಟಿಗರು ಫಿದಾ

ಕೊನೆಯ 10, T20 ಅಂತಾರಾಷ್ಟ್ರೀಯ ಇನ್ನಿಂಗ್ಸ್‌ಗಳಲ್ಲಿ ಜೆಮಿಮಾ 30ಕ್ಕಿಂತಲೂ ಕಡಿಮೆ ರನ್ ಗಳಿಸಿದ್ದರು. ಆದರೆ ಪಾಕ್ ಎದುರು ವಿಶ್ವಾಸದಿಂದ ಕಣಕ್ಕಿಳಿದ್ದ ತಾರೆ, ಬೌಂಡರಿಗಳ ಮಳೆ ಸುರಿಸಿ ಭಾರತ ತಂಡವನ್ನು ಗೆಲುವಿನ ದಡ ಸೇರಿಸಿದರು.

ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಸಚಿನ್ ತೆಂಡೂಲ್ಕರ್ ಹಾಗೂ ವಿರಾಟ್ ಕೊಹ್ಲಿ ಸಹ ಟ್ವೀಟ್ ಮೂಲಕ ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030333 0 0 0
<![CDATA[ಕೆಟ್ಟು ನಿಂತ ಅಂಬುಲೆನ್ಸ್ - ನಡುರಸ್ತೆಯಲ್ಲೇ 2 ಗಂಟೆ ನರಳಾಡಿದ ತುಂಬು ಗರ್ಭಿಣಿ]]> https://publictv.in/ambulance-stopped-in-middle-of-the-road-pregnant-suffered-for-2-hours-at-chikkamagaluru/ Mon, 13 Feb 2023 07:36:01 +0000 https://publictv.in/?p=1030339 ಚಿಕ್ಕಮಗಳೂರು: ಸರ್ಕಾರಿ ಅಂಬುಲೆನ್ಸ್ (Ambulance) ನಡುರಸ್ತೆಯಲ್ಲಿ ಕೆಟ್ಟು ನಿಂತ ಪರಿಣಾಮ ತುಂಬು ಗರ್ಭಿಣಿಯೊಬ್ಬಳು (Pregnant) ಸಾವು-ಬದುಕಿನ ಮಧ್ಯೆ ಹೋರಾಡಿದ ಘಟನೆ ಜಿಲ್ಲೆಯ ಕಳಸ ತಾಲೂಕಿನ ಹಳುವಳ್ಳಿ ಗ್ರಾಮದಲ್ಲಿ ನಡೆದಿದೆ.

ಸರ್ಕಾರಿ ಅಂಬುಲೆನ್ಸ್ ನಡುರಸ್ತೆಯಲ್ಲಿ ಕೆಟ್ಟು ನಿಂತಿದ್ದಲ್ಲದೆ, ರಸ್ತೆ ಮಧ್ಯೆಯ ಗುಂಡಿಗೆ ಇಳಿದು ಟೈರ್ ಕೂಡಾ ಪಂಚರ್ ಆಗಿತ್ತು. ತುಂಬು ಗರ್ಭಿಣಿ ಶರಣ್ಯ ಅಂಬುಲೆನ್ಸ್ ಕೆಟ್ಟು ನಿಂತ ಪರಿಣಾಮ ರಸ್ತೆ ಮಧ್ಯೆ ನರಳಾಡಿದ್ದಾರೆ. ಹೆರಿಗೆಗೆಂದು ಕೊಪ್ಪ ಆಸ್ಪತ್ರೆಗೆ ಕರೆದೊಯ್ಯುವಾಗ ಕಳಸ-ಬಾಳೆಹೊನ್ನೂರು ಮಾರ್ಗದ ಹಳುವಳ್ಳಿ ಎಂಬಲ್ಲಿ ಗುಂಡಿಬಿದ್ದ ರಸ್ತೆಯಲ್ಲಿ ಅಂಬುಲೆನ್ಸ್ ಕೆಟ್ಟು ನಿಂತಿದೆ. ಇದರಿಂದ ಗರ್ಭಿಣಿ ಸುಮಾರು 2 ಗಂಟೆಗಳ ಕಾಲ ನರಳಾಡಿದ್ದಾರೆ. ಇದನ್ನೂ ಓದಿ: 24 ಗಂಟೆಯಲ್ಲಿ 2ನೇ ಪ್ರಕರಣ- ಹುಲಿ ದಾಳಿಗೆ ಮತ್ತೊಬ್ಬ ಕಾರ್ಮಿಕ ಸಾವು

ದುರಸ್ತಿಯಾಗಿ ಹೊರಟ ಮೇಲೂ ಅಂಬುಲೆನ್ಸ್ ಮತ್ತೆ ಕೆಟ್ಟು ನಿಂತಿದ್ದು ಕೊನೆಗೆ ಬಾಳೆಹೊನ್ನೂರಿನಿಂದ ಬೇರೆ ಅಂಬುಲೆನ್ಸ್ ಕರೆಸಿ ಗರ್ಭಿಣಿಯನ್ನು ಕೊಪ್ಪಕ್ಕೆ ಕಳುಹಿಸಲಾಗಿದೆ. ಸದ್ಯ ಮಹಿಳೆ ಕೊಪ್ಪ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದು ತಾಯಿ-ಮಗು ಆರೋಗ್ಯವಾಗಿದ್ದಾರೆ.

ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ ಹೊಸ ವಾಹನ ಎಂದು ಹೇಳಲಾಗುತ್ತಿದೆ. ಆದರೆ ರಸ್ತೆ ತೀರಾ ಹದಗೆಟ್ಟಿರುವುದರಿಂದ ವಾಹನ ಕೆಟ್ಟುನಿಂತಿದೆ. ಜೀವ ಉಳಿಸುವ ಅಂಬುಲೆನ್ಸ್‌ಗಳೇ ಹೀಗೆ ರಸ್ತೆ ಮಧ್ಯೆ ಕೆಟ್ಟು ನಿಲ್ಲುತ್ತಿರುವುದರಿಂದ ಜನಸಾಮಾನ್ಯರು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿರುವ SLV ಭವನ ನೆಲಸಮಗೈದ ಪುಡಿರೌಡಿಗಳು!

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030339 0 0 0
<![CDATA[ರಕ್ಷಣಾ ವಲಯದಲ್ಲಿ ಭಾರತ ಸುಭದ್ರವಾಗಿದೆ]]> https://publictv.in/the-sky-of-bengaluru-is-becoming-a-witness-to-the-capability-of-new-india/ Mon, 13 Feb 2023 07:32:58 +0000 https://publictv.in/?p=1030340

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030340 0 0 0
<![CDATA[ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ರಾಜ್ಯಕ್ಕೆ ಬಂದರೆ ಕಾಂಗ್ರೆಸ್‌ಗೆ ಬರುವ ವೋಟ್ ಬರಲ್ಲ..!]]> https://publictv.in/ks-eshwarappa-talks-about-narendra-modi/ Mon, 13 Feb 2023 07:35:29 +0000 https://publictv.in/?p=1030345

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030345 0 0 0
<![CDATA[ಯಶ್‌, ರಿಷಬ್‌, ಅಶ್ವಿನಿ ಭೇಟಿಯಾದ ಪ್ರಧಾನಿ ಮೋದಿ]]> https://publictv.in/pm-modi-meets-yash-rishab-shetty-ashwini-puneeth-rajkumar-and-others/ Mon, 13 Feb 2023 07:38:44 +0000 https://publictv.in/?p=1030350

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030350 0 0 0
<![CDATA[ಅಭಿಮಾನಿಗಳಿಗಾಗಿ ಮಗಳ ಫೋಟೋ ಹಂಚಿಕೊಂಡ ಧ್ರುವ ಸರ್ಜಾ ಪತ್ನಿ]]> https://publictv.in/dhruva-sarjas-wife-shared-a-photo-of-her-daughter-for-fans/ Mon, 13 Feb 2023 07:50:08 +0000 https://publictv.in/?p=1030354 ನಾಲ್ಕುವರೆ ತಿಂಗಳ ನಂತರ ನಟ  ಧ್ರುವ ಸರ್ಜಾ ಪತ್ನಿ ಪ್ರೇರಣಾ ತಮ್ಮ ಮಗಳ ಫೋಟೋವನ್ನು ಅಭಿಮಾನಿಗಳಿಗಾಗಿ ಹಂಚಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಸೋಷಿಯಲ್ ಮೀಡಿಯಾ ಮೂಲಕ ಮಗಳನ್ನು ಪರಿಚಯಿಸಿದ್ದಾರೆ. ಅಕ್ಟೋಬರ್ 2ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಪ್ರೇರಣಾ, ತಮ್ಮ ಮನೆಗೆ ಮಹಾಲಕ್ಷ್ಮಿ ಬಂದಿದ್ದಾಳೆ ಎಂದು ಬರೆದುಕೊಂಡಿದ್ದರು.

ಧ್ರುವ ಸರ್ಜಾ ಪುತ್ರಿ ಹೇಗಿರಬಹುದು ಎನ್ನುವ ಕುತೂಹಲ ಅವರ ಅಭಿಮಾನಿಗಳಲ್ಲಿ ಇದ್ದೇ ಇತ್ತು. ಆಗಾಗ್ಗೆ ಮಗಳ ಬಗ್ಗೆ ಮಾಹಿತಿಯನ್ನೂ ಅಭಿಮಾನಿಗಳು ಕೇಳುತ್ತಿದ್ದರು. ಯಾವಾಗ ಮಗಳ ಮುಖವನ್ನು ತೋರಿಸುತ್ತೀರಿ ಎಂದು ಹಲವಾರು ಬಾರಿ ಪ್ರಶ್ನೆ ಮಾಡಿದ್ದೂ ಇದೆ. ಆ ಅಭಿಮಾನಿಗಳ ಆಸೆಯನ್ನು ಇದೀಗ ಅವರು ಈಡೇರಿಸಿದ್ದಾರೆ. ಮಗಳಿಗೆ ನಿಮ್ಮೆಲ್ಲರ ಪ್ರೀತಿ ಇರಲಿ ಎಂದು ಪ್ರೇರಣಾ ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ನಾನು ಕೂಡ ʻಕಾಂತಾರʼ ಸಿನಿಮಾ ನೋಡಿದೆ: ಅಮಿತ್‌ ಶಾ

ಧ್ರುವ ಸರ್ಜಾ ಸದ್ಯ ‘ಕೆಡಿ’ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರೀಕರಣದ ನಡುವೆಯೂ ಮಗಳಿಗಾಗಿ ಒಂದಷ್ಟು ಸಮಯವನ್ನು ಮೀಸಲಿಡುತ್ತಾರಂತೆ. ನಾಲ್ಕುವರೆ ತಿಂಗಳ ಮಗುವಿನ ಜೊತೆ ಆಟ ಆಡುವುದೇ ಸೊಗಸು ಎಂದು ಹಲವಾರಿ ಬಾರಿ ಅವರ ಆಪ್ತರ ಜೊತೆ ಮಾತನಾಡಿದ್ದಾರೆ. ತಮ್ಮ ಮಗಳು ಮತ್ತು ಸಹೋದರ ಚಿರು ಸರ್ಜಾ ಮಗನ ಜೊತೆ ಧ್ರುವ ವೀಕೆಂಡ್ ಅನ್ನು ಕಳೆಯುತ್ತಾರಂತೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030354 0 0 0
<![CDATA[ಕೆ-ಸೆಟ್ ಪರೀಕ್ಷೆಗಳನ್ನು ಕೆಇಎ ನಡೆಸಲಿದೆ: ಅಶ್ವಥ್ ನಾರಾಯಣ]]> https://publictv.in/k-set-exams-will-be-conducted-by-kea-says-ashwath-narayan/ Mon, 13 Feb 2023 09:19:24 +0000 https://publictv.in/?p=1030356 ಬೆಂಗಳೂರು: ಕೆ-ಸೆಟ್ ಪರೀಕ್ಷೆಗಳನ್ನು ಇನ್ನು ಮುಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸಲಾಗುತ್ತದೆ ಅಂತ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ (Ashwath Narayan) ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‍ನ ಮಧು ಮಾದೇಗೌಡ (Madhu Made Gowda) ಪ್ರಶ್ನೆ ಕೇಳಿದರು. ಕೆ-ಸೆಟ್ (KSET Exam) ಪರೀಕ್ಷೆಗಳನ್ನ ವಿಶ್ವವಿದ್ಯಾಲಯಗಳು ಮಾಡುವ ನಿಯಮ ಸರ್ಕಾರ ಕೈಬಿಟ್ಟಿದೆ. ಈ ನಿರ್ಧಾರ ಸರ್ಕಾರ ವಾಪಸ್ ಪಡೆದು ಕೆ-ಸೆಟ್ ಪರೀಕ್ಷೆಗಳನ್ನ ವಿಶ್ವವಿದ್ಯಾಲಯಗಳೇ ನಡೆಸಲು ಅವಕಾಶ ಮಾಡಿಕೊಡಬೇಕು. ಕೆ-ಸೆಟ್ ಪರೀಕ್ಷೆ ಮೈಸೂರು ವಿವಿ ಮಾಡ್ತಿತ್ತು. ಈಗ ಅದನ್ನ ರದ್ದು ಮಾಡಿದೆ. ಮತ್ತೆ ವಿವಿಗಳಿಗೆ ಕೆ-ಸೆಟ್ ಪರೀಕ್ಷೆ ಮಾಡೋ ಅವಕಾಶ ಕೊಡಬೇಕು ಅಂತ ಒತ್ತಾಯ ಮಾಡಿದರು.

ಇದಕ್ಕೆ ಉತ್ತರ ನೀಡಿದ ಸಚಿವ ಅಶ್ವಥ್ ನಾರಾಯಣ, ಕಳೆದ 11 ವರ್ಷದಿಂದ ಮೈಸೂರು ವಿಶ್ವವಿದ್ಯಾನಿಲಯ ಕೆ-ಸೆಟ್ ಪರೀಕ್ಷೆ ಮಾಡುತ್ತಿತ್ತು. ಈ ಪರೀಕ್ಷೆ ಬಗ್ಗೆ ಅನೇಕ ದೂರುಗಳು ಬಂದಿತ್ತು. ಕೆ-ಸೆಟ್ ನಲ್ಲಿ ಪಾರದರ್ಶಕತೆ, ಗುಣಮಟ್ಟದ ತರುವ ಹಿನ್ನೆಲೆಯಲ್ಲಿ ಕೆ-ಸೆಟ್ ಪರೀಕ್ಷೆಯನ್ನ ಕೆಇಎ ಗೆ ಮಾಡಲು ನೀಡಲಾಗ್ತಿದೆ ಎಂದರು. ಇದನ್ನೂ ಓದಿ: Exclusive Photo Album- ಮೋದಿ ಔತಣಕೂಟ : ಎಕ್ಸ್ ಕ್ಲೂಸಿವ್ ಫೋಟೋ ಆಲ್ಬಂ

TET EXAM 2

ಪರೀಕ್ಷೆ ನಡೆಸಲು ಕಮಿಟಿ ಮಾಡಿ ಕೆಇಎ (KEA) ಮೂಲಕ ಕೆ-ಸೆಟ್ ಪರೀಕ್ಷೆ ಮಾಡ್ತೀವಿ. ಯೂಜಿಸಿಯ ಗಮನಕ್ಕೂ ಇದನ್ನ ತರಲಾಗಿದೆ ಎಂದರು. ಕೆಇಎ ಅತ್ಯುತ್ತಮ ಸಂಸ್ಥೆ. ಯಾವುದೇ ದೊಡ್ಡ ಆರೋಪ ಇಲ್ಲ. ಪಾರದರ್ಶಕವಾಗಿ ಕೆಇಎ ಪರೀಕ್ಷೆ ಮಾಡುತ್ತೆ. ಹೀಗಾಗಿ ಕೆ-ಸೆಟ್ ಪರೀಕ್ಷೆ ಕೆಇಎ ಮೂಲಕ ಇನ್ನು ಮುಂದೆ ಮಾಡ್ತೀವಿ ಅಂತ ಸಚಿವರು ಸ್ಪಷ್ಟಪಡಿಸಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030356 0 0 0
<![CDATA[ಕೇರಳ ಪೊಲೀಸ್ ಮುಂದೆ ಹಾಜರಾದ ರಿಷಬ್ ಶೆಟ್ಟಿ ಮತ್ತು ಟೀಮ್]]> https://publictv.in/rishabh-shetty-and-team-appeared-before-the-kerala-police/ Mon, 13 Feb 2023 08:11:17 +0000 https://publictv.in/?p=1030359 ಕಾಂತಾರ ಸಿನಿಮಾದ ‘ವರಾಹ ರೂಪಂ’ ಹಾಡಿನ ಕೃತಿಚೌರ್ಯ ಆರೋಪಕ್ಕೆ ಸಂಬಂಧಿಸಿದಂತೆ ನಿನ್ನೆ ಮತ್ತು ಇಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ನಿರ್ಮಾಪಕ ವಿಜಯ್ ಕಿರಗಂದೂರು ಕೇರಳ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಫೆ.12 ಮತ್ತು 13 ರಂದು ಪೊಲೀಸರ ಮುಂದೆ ಹಾಜರಾಗಿ ವಿಚಾರಣೆಗೆ ಸಹಕರಿಸಬೇಕು ಎಂದು ಕೇರಳ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಹಾಗಾಗಿ ನಿನ್ನೆ ಮತ್ತು ಇಂದು ವಿಚಾರಣೆಗಾಗಿ ಇಬ್ಬರೂ ಹಾಜರಾಗಿದ್ದಾರೆ.

ಕೃತಿಚೌರ್ಯ ಆರೋಪಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಕನ್ನಡದ ನಿರ್ದೇಶಕ ರಿಷಬ್ ಮತ್ತು ಕಾಂತಾರ ಸಿನಿಮಾದ ನಿರ್ಮಾಪಕ ವಿಜಯ್ ಕಿರಗಂದೂರು ಮೇಲೆ ದೂರು ದಾಖಲಾಗಿತ್ತು. ದೂರಿನ ಅನ್ವಯ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಕೇರಳ ಪೊಲೀಸರು ನೋಟಿಸ್ ನೀಡಿದ್ದರು. ನಿನ್ನೆ ಮತ್ತು ಇಂದು ಇಬ್ಬರೂ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತನಿಖಾಧಿಕಾರಿ ಡಿಸಿಪಿ ಕೈಇ ಬೈಜು ತಿಳಿಸಿದ್ದಾರೆ. ಇದನ್ನೂ ಓದಿ: ಬೆಸ್ಟ್ ಫ್ರೆಂಡ್ ಪತಿಯನ್ನೇ ಪಟಾಯಿಸಿದಳು ಎಂದವರಿಗೆ ನಟಿ ಹನ್ಸಿಕಾ ಸ್ಪಷ್ಟನೆ

ಮೊನ್ನೆಯಷ್ಟೇ ‘ವರಾಹ ರೂಪಂ’ ಹಾಡಿಗೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಸುಪ್ರೀಂ ಕೋರ್ಟ್ ಸಡಿಲಿಸಿದೆ. ಕೆಲವು ಷರತ್ತುಗಳನ್ನು ಹಾಕುವ ಮೂಲಕ ‘ಕಾಂತಾರ’ ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗೆ ಕೇರಳ ಹೈಕೋರ್ಟ್ ಮೊನ್ನೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ‘ವರಾಹ ರೂಪಂ’ ಹಾಡಿಗೆ ಸಂಬಂಧಿಸಿದಂತೆ ಕೇರಳದ ಹೈಕೋರ್ಟ್ ನ್ಯಾಯಮೂರ್ತಿ ಎ.ಬದ್ರುದೀನ್ ಅವರು ‘ಕಾಪಿರೈಟ್ ಪ್ರಕರಣದಲ್ಲಿ ಸಿವಿಲ್ ಕೋರ್ಟ್ ನಿಂದ ಆದೇಶ ಬರೋವರೆಗೂ ವರಾಹ ರೂಪಂ ಹಾಡನ್ನು ಬಳಕೆ ಮಾಡುವಂತಿಲ್ಲ’ ಎನ್ನುವ ಷರತ್ತೂ ಸೇರಿದಂತೆ ಹಲವು ಷರತ್ತುಗಳು ಹಾಕಿತ್ತು.

ಆದರೆ, ಸುಪ್ರೀಂ ಕೋರ್ಟ್ ಎರಡು ದಿನಗಳ ಕಾಲ ಅಂದರೆ ಫೆ.12 ಮತ್ತು 13 ರಂದು ವಿಚಾರಣೆಗಾಗಿ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ತನಿಖಾಧಿಕಾರಿಯು ಅವರನ್ನು ವಿಚಾರಣೆಗೆ ಒಳಪಡಿಸಿ, ಒಂದು ವೇಳೆ ಬಂಧಿಸಿದರೆ ನ್ಯಾಯವ್ಯಾಪ್ತಿಯ ನ್ಯಾಯಾಲಯಕ್ಕೆ ಹಾಜರು ಪಡಿಸಬೇಕು. ನಂತರ  50 ಸಾವಿರ ಬಾಂಡ್  ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಕೋರ್ಟ್ ಜಾಮೀನು ನೀಡಬೇಕು. ಆರೋಪಿಗಳು ಅರ್ಜಿದಾರರನ್ನು ಹಾಗೂ ಸಾಕ್ಷಿಗಳನ್ನು ಬೆದರಿಸಬಾರದು ಮತ್ತು ಸಾಕ್ಷ್ಯ ನಾಶ ಮಾಡುವಂತಹ ಕೆಲಸಕ್ಕೆ ಕೈ ಹಾಕಬಾರದು. ಹಾಗೂ ತನಿಖೆಗೆ ಸಹಕರಿಸಬೇಕು. ನ್ಯಾಯಾಲಯದ ಪೂರ್ವಾನುಮತಿಯಿಲ್ಲದೇ ಆರೋಪಿಗಳು ಭಾರತವನ್ನು ತೊರೆಯುವಂತಿಲ್ಲ. ಜಾಮೀನು ಪಡೆದ ಸಮಯದಲ್ಲಿ ಆರೋಪಿಗಳು ಯಾವುದೇ ಅಪರಾಧದ ಕೃತ್ಯದಲ್ಲಿ ಭಾಗಿಯಾಗುವಂತಿಲ್ಲ. ಅಂತಹ ಘಟನೆಗಳು ನಡೆದಿರುವುದು ಕೋರ್ಟ್ ಗಮನಕ್ಕೆ ಬಂದರೆ, ಜಾಮೀನನ್ನು ರದ್ದುಗೊಳಿಸಲಾಗುವುದು ಎಂದು ಕೋರ್ಟ್ ತಿಳಿಸಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030359 0 0 0
<![CDATA[Air Show ಬಡತನ ಓಡಿಸುತ್ತಾ - ಪ್ರಧಾನಿ ಮೋದಿಗೆ ಹೆಚ್‌ಡಿಕೆ ಪ್ರಶ್ನೆ]]> https://publictv.in/air-show-reducing-poverty-hdkumaraswamy-ask-question-to-modi/ Mon, 13 Feb 2023 08:13:22 +0000 https://publictv.in/?p=1030360 ಹುಬ್ಬಳ್ಳಿ: ಏರ್ ಶೋ (Air Show) ಬಡತನ ಓಡಿಸೋ ಕಾರ್ಯಕ್ರಮವಾ? ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy)  ಪ್ರಧಾನಿ ನರೇಂದ್ರ ಮೋದಿ ಅವರನ್ನ ಪ್ರಶ್ನಿಸಿದ್ದಾರೆ.

ಹುಬ್ಬಳ್ಳಿಯಲ್ಲಿಂದು (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೀಗ 14ನೇ ಏರ್‌ ಶೋ ನಡೆಯುತ್ತಿದೆ. ಹಿಂದಿನಿಂದಲೂ ಇದನ್ನು ಮೋದಿಯೇ (Narendra Modi) ಆರಂಭಿಸಿದ್ರಾ? ಏರ್ ಶೋ ಬರೋದ್ರಿಂದ ಬಡತನ ನಿವಾರಣೆಯಾಗುತ್ತಾ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕೆಟ್ಟು ನಿಂತ ಅಂಬುಲೆನ್ಸ್ – ನಡುರಸ್ತೆಯಲ್ಲೇ 2 ಗಂಟೆ ನರಳಾಡಿದ ತುಂಬು ಗರ್ಭಿಣಿ

ಬಿಜೆಪಿ ಅಧಿಕಾರಕ್ಕೆ ಬರೋಕೆ ಸಿದ್ದು ಕಾರಣ: ಇದೇ ವೇಳೆ ಸಿದ್ದರಾಮಯ್ಯ (Siddaramaiah) ವಿರುದ್ಧ ವಾಗ್ದಾಳಿ ನಡೆಸಿ, ಸಿದ್ದರಾಮಯ್ಯ ಸುಳ್ಳಿನ ರಾಮಯ್ಯ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋಕೆ ಅವರೇ ಕಾರಣ. ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಎರಡು ತಿಂಗಳಲ್ಲಿಯೇ ಸರ್ಕಾರ ಪತನದ ಬಗ್ಗೆ ಮಾತನ್ನಾಡಿದ್ದರು ಅಂತಾ ಹೆಚ್‌ಡಿಕೆ ಆರೋಪಿಸಿದ್ದಾರೆ. ಇದನ್ನೂ ಓದಿ: ಪಾಕ್ ಬೌಲರ್‌ಗಳ ಬೆವರಿಳಿಸಿದ ಜೆಮಿಯಾಗೆ ಸ್ಫೂರ್ತಿಯಾಗಿದ್ದು ಕೊಹ್ಲಿ ಇನ್ನಿಂಗ್ಸ್ǃ

ಅಕ್ರಮ ಹೊರತಂದಿದ್ದು ನಾನು: ಬಿಜೆಪಿ (BJP) ಅಕ್ರಮ ಹೊರ ತಂದಿದ್ದು ನಾನು, ಸಿದ್ದರಾಮಯ್ಯ ಅಲ್ಲ. ನಿಮ್ಮ ಯೋಗ್ಯತೆಗೆ ಸರಿಯಾದ ರೀತಿಯಲ್ಲಿ ಮಾತನಾಡಿ. ಕುರ್ಚಿಗಾಗಿ ಕುತಂತ್ರ ರಾಜಕಾರಣ ಮಾಡ್ತೀರಿ ನಿಮಗೆ ನಾಚಿಕೆಯಾಗಬೇಕು. ಬಿಜೆಪಿಯವರೂ ನನಗೆ ಸಿಎಂ ಸ್ಥಾನ ಕೊಡೋಕೆ ರೆಡಿಯಾಗಿದ್ರು. ಇನ್ನೂ 10 ವರ್ಷಗಳಾದ್ರೂ ಬಿಜೆಪಿಯನ್ನು ತೆಗೆಯೋಕೆ ಕಾಂಗ್ರೆಸ್ ನಿಂದ ಸಾಧ್ಯವಿಲ್ಲ, ಜೆಡಿಎಸ್ ನಿಂದ ಮಾತ್ರ ಸಾಧ್ಯ ಎಂದು ತಿಳಿಸಿದ್ದಾರೆ.

ಬ್ರಾಹ್ಮಣ ಸಿಎಂ ಹೇಳಿಕೆ ವಿಚಾರವಾಗಿ ಮಾತನಾಡಿದ ಹೆಚ್‌ಡಿಕೆ, ಬ್ರಾಹ್ಮಣ ಸಮುದಾಯ ನನ್ನ ವಿರುದ್ಧ ತಿರುಗಿ ಬಿದ್ದಿಲ್ಲ. ಬಿಜೆಪಿಯವರು ನನ್ನ ಪ್ರಶ್ನೆಗೆ ಯಾರೂ ಉತ್ತರ ಕೊಡ್ತಿಲ್ಲ. ನಾನು ಪೇಶ್ವೆ ಮೂಲದ ಬಗ್ಗೆ ಪ್ರಶ್ನಿಸಿದ್ದೇನೆ. ಈಗಲೂ ನನ್ನ ಹೇಳಿಕೆಗೆ ನಾನು ಬದ್ಧ. ಅದಕ್ಕೆ ಉತ್ತರ ಕೊಡಲಿ ಎಂದಿದ್ದಾರೆ.

`ಜಾತಿ ವ್ಯವಸ್ಥೆಯನ್ನ ಹುಟ್ಟು ಹಾಕಿದ್ದೇ ಪಂಡಿತರು' ಅಂತಾ ಮೋಹನ್ ಭಾಗವತ್ ಹೇಳಿದ್ದಾರೆ. ಆದರೆ ನಾನು ಆ ಮಟ್ಟಕ್ಕೆ ಹೋಗಿಲ್ಲ. ಪೇಶ್ವೆ ಡಿಎನ್‌ಎ ಬಗ್ಗೆ ಮಾತ್ರ ಪ್ರಶ್ನೆ ಮಾಡಿದ್ದೇನೆ. ಬಿಜೆಪಿ ಹುನ್ನಾರಗಳ ಬಗ್ಗೆ ಜನಕ್ಕೆ ತಿಳಿಸ್ತೇನೆ ಎಂದು ಹೇಳಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030360 0 0 0
<![CDATA[ಪುಣೆಯ ಗೂಗಲ್ ಕಚೇರಿಗೆ ಬಾಂಬ್ ಬೆದರಿಕೆ ಕರೆ]]> https://publictv.in/bomb-threat-call-to-google-office-in-pune/ Mon, 13 Feb 2023 09:26:33 +0000 https://publictv.in/?p=1030368 ಪುಣೆ: ಮುಂಡ್ವಾ ಪ್ರದೇಶದ ಬಹುಮಹಡಿ ವಾಣಿಜ್ಯ ಕಟ್ಟಡದ 11ನೇ ಮಹಡಿಯಲ್ಲಿರುವ ಗೂಗಲ್ ಕಚೇರಿಗೆ (Google Office) ಭಾನುವಾರ ತಡ ರಾತ್ರಿ ಬಾಂಬ್ ಬೆದರಿಕೆ ಕರೆ (Bomb Threat Call) ಬಂದಿದೆ. ಬಾಂಬ್ ಬೆದರಿಕೆ ಬಳಿಕ ಕಟ್ಟೆಚ್ಚರ ವಹಿಸಿ ಪರಿಶೀಲನೆ ನಡೆಸಿದ್ದು, ಸ್ಫೋಟಕ ಪತ್ತೆಯಾಗದ ಹಿನ್ನೆಲೆ ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದು ಬಾಂಬ್ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಹೈದರಾಬಾದ್‌ನಲ್ಲಿ ಸೋಮವಾರ ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿದ್ದು ಮದ್ಯದ ಅಮಲಿನಲ್ಲಿ ಬೆದರಿಕೆ ಕರೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಪಾಕ್ ಬೌಲರ್‌ಗಳ ಬೆವರಿಳಿಸಿದ ಜೆಮಿಯಾಗೆ ಸ್ಫೂರ್ತಿಯಾಗಿದ್ದು ಕೊಹ್ಲಿ ಇನ್ನಿಂಗ್ಸ್ǃ

ಭಾನುವಾರ ತಡರಾತ್ರಿ ಕರೆ ಬಂದ ಹಿನ್ನೆಲೆ ಗೂಗಲ್ ಸಂಸ್ಥೆಯಿಂದ ಪೊಲೀಸರಿಗೆ ದೂರು ನೀಡಲಾಗಿತ್ತು. ದೂರಿನ ಬೆನ್ನಲ್ಲೇ ಬಾಂಬ್ ನಿಷ್ಕ್ರಿಯ ದಳದೊಂದಿಗೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದರು. ಪರಿಶೀಲನೆವರೆಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿತ್ತು. ಇದನ್ನೂ ಓದಿ: ಕೆ-ಸೆಟ್ ಪರೀಕ್ಷೆಗಳನ್ನು ಕೆಇಎ ನಡೆಸಲಿದೆ: ಅಶ್ವಥ್ ನಾರಾಯಣ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030368 0 0 0
<![CDATA[ಶಾಲೆಗಳಲ್ಲಿ ಮೊಟ್ಟೆ ಕೊಡುವುದು ನಿಲ್ಲಿಸುವುದಿಲ್ಲ: ಬಿ.ಸಿ ನಾಗೇಶ್]]> https://publictv.in/vidhana-parishad-bc-nagesh-said-giving-eggs-in-schools-does-not-stop/ Mon, 13 Feb 2023 09:32:43 +0000 https://publictv.in/?p=1030369 - ಸಾತ್ವಿಕ ಆಹಾರದ ಬಗ್ಗೆ ಚರ್ಚೆ ಆಗಿಲ್ಲ

ಬೆಂಗಳೂರು: ಶಾಲೆಗಳಲ್ಲಿ (School) ಮೊಟ್ಟೆ (Egg) ಕೊಡುವುದನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ (BC Nagesh) ಸ್ಪಷ್ಟಪಡಿಸಿದರು.

ವಿಧಾನ ಪರಿಷತ್‌ನ (Vidhan Parishad) ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ (JDS) ತಿಪ್ಪೇಸ್ವಾಮಿ ಪ್ರಶ್ನೆ ಕೇಳಿದರು. ಶಾಲಾ ಮಕ್ಕಳಿಗೆ ಸರಿಯಾಗಿ ಮೊಟ್ಟೆ ವಿತರಣೆ ಆಗುತ್ತಿಲ್ಲ. ಬೆಲೆ ಜಾಸ್ತಿ ಆಯ್ತು ಅಂತ ಅಕ್ಟೋಬರ್, ನವೆಂಬರ್, ಡಿಸೆಂಬರ್‌ನಲ್ಲಿ ಮೊಟ್ಟೆ ವಿತರಣೆ ಆಗಿಲ್ಲ. ಸರ್ಕಾರ ಸಮರ್ಪಕವಾಗಿ ಮೊಟ್ಟೆ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ವಿಪಕ್ಷ ನಾಯಕ ಹರಿಪ್ರಸಾದ್ ಧ್ವನಿಗೂಡಿಸಿ, ಕೆಲ ಶಾಲೆಗಳಲ್ಲಿ ಉದ್ದೇಶ ಪೂರ್ವಕವಾಗಿ ಮೊಟ್ಟೆ ಕೊಡುತ್ತಿಲ್ಲ. ಬಾಳೆಹಣ್ಣು, ಚಿಕ್ಕಿ ಮಾತ್ರ ಕೊಡಲಾಗುತ್ತಿದೆ. ಕೆಲ ಶಾಲೆಗಳಲ್ಲಿ ಮೊಟ್ಟೆ ಕೊಡಬೇಡಿ ಅಂತ ಸೂಚನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಮೊಟ್ಟೆ ಕೊಡುವುದನ್ನು ನಿಲ್ಲಿಸಬಾರದು ಎಂದು ಆಗ್ರಹಿಸಿದರು.

ಇದಕ್ಕೆ ಉತ್ತರ ನೀಡಿದ ಸಚಿವ ಬಿ.ಸಿ ನಾಗೇಶ್, ಬಿಸಿಯೂಟದಲ್ಲಿ ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಬೇಕು ಎಂದು 2007ರಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಆದರೆ ಈವರೆಗೂ ಮೊಟ್ಟೆ ಕೊಡದಂತೆ ನೋಡಿಕೊಳ್ಳಲಾಯಿತು. ಯಾರ ಒತ್ತಡಕ್ಕೆ ಹೀಗೆ ಆಯ್ತೋ ಗೊತ್ತಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ನಮ್ಮ ಸರ್ಕಾರವು ಧೈರ್ಯ ಮಾಡಿ ಮೊಟ್ಟೆ ಕೊಡುವ ನಿರ್ಧಾರ ಜಾರಿಗೆ ತಂದೆವು. ಎಲ್ಲ ಕಡೆ ಒಟ್ಟಿಗೆ ಜಾರಿಗೆ ತರುವ ಬದಲು ಅಪೌಷ್ಟಿಕತೆ ಇರುವ ಕಡೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮೊದಲು ಜಾರಿಗೆ ತರಲಾಗಿದೆ. ನಂತರ ಇತರ ಜಿಲ್ಲೆಗೆ ವಿಸ್ತರಿಸಲಾಗಿದೆ. ಮೊಟ್ಟೆ ಕೊಟ್ಟ ನಂತರ ಪೌಷ್ಟಿಕತೆಯಲ್ಲಿನ ಬದಲಾವಣೆ ಕುರಿತು ಅಧ್ಯಯನ ವರದಿ ಪಡೆಯಲಾಗಿದೆ. ಅದರಂತೆ ಪೌಷ್ಟಿಕತೆ ಹೆಚ್ಚಾಗಿದ್ದನ್ನು ಮನಗಂಡು ಮೊಟ್ಟೆ ಕೊಡುವುದನ್ನು ಮುಂದುವರಿಸಲಾಗುತ್ತದೆ. ಯಾರಿಗೂ ಮೊಟ್ಟೆ, ಬಾಳೆಹಣ್ಣು ತಿನ್ನಿ ಎಂದು ಒತ್ತಾಯ ಇಲ್ಲ. ಯಾರಿಗೆ ಯಾವುದು ಬೇಕೋ ಅದನ್ನು ಕೊಡಲಾಗುತ್ತದೆ. ಮೊಟ್ಟೆ ಬೇಡ ಅಂದವರಿಗೆ ಮಾತ್ರ ಬಾಳೆಹಣ್ಣು, ಚಿಕ್ಕಿ ಕೊಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ:  ಕೆಟ್ಟು ನಿಂತ ಅಂಬುಲೆನ್ಸ್ – ನಡುರಸ್ತೆಯಲ್ಲೇ 2 ಗಂಟೆ ನರಳಾಡಿದ ತುಂಬು ಗರ್ಭಿಣಿ

ನೈತಿಕ ಶಿಕ್ಷಣ ಕೊಡಬೇಕು ಎನ್ನುವ ನಿರ್ಧಾರಕ್ಕೆ ಸರ್ಕಾರ ಬಂದಿದೆ. ಆದರೆ ಸಾತ್ವಿಕ ಆಹಾರದ ಬಗ್ಗೆ ಇಲಾಖೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು. ಈ ವೇಳೆ ಮಧ್ಯಪ್ರವೇಶ ಮಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಶಾಲೆಗಳಲ್ಲಿ ಮಕ್ಕಳಿಗೆ ಮಾರಲ್ ಎಜುಕೇಶನ್ ಇರಬೇಕು. ವಾರಕ್ಕೆ ಒಂದು ಪೀರಿಯಡ್ ಆದರೂ ಇದನ್ನು ಮಾಡಬೇಕು. ನನ್ನ ಸಲಹೆ ಪರಿಗಣಿಸಿ ಎಂದರು. ಇದನ್ನೂ ಓದಿ: Air Show ಬಡತನ ಓಡಿಸುತ್ತಾ – ಪ್ರಧಾನಿ ಮೋದಿಗೆ ಹೆಚ್‌ಡಿಕೆ ಪ್ರಶ್ನೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030369 0 0 0
<![CDATA[ರಾಜ್ಯದಲ್ಲಿ ಸದ್ಯಕ್ಕೆ ವಿದ್ಯುತ್ ದರ ಏರಿಕೆ ಇಲ್ಲ- ಸುನಿಲ್‌ ಕುಮಾರ್]]> https://publictv.in/vidhan-parishad-session-no-proposal-before-govt-to-hike-power-tariffs-clarifies-sunil-kumar/ Mon, 13 Feb 2023 09:21:47 +0000 https://publictv.in/?p=1030370 ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ವಿದ್ಯುತ್ ದರ ಏರಿಕೆ (Power Tariff Hike) ಮಾಡುವುದಿಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ (Sunil Kumar) ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ರಾಜ್ಯದ ಜನರಿಗೆ ಸದ್ಯಕ್ಕೆ ಬಿಗ್ ರಿಲೀಫ್ ಕೊಟ್ಟಿದ್ದಾರೆ.

ವಿಧಾನ ಪರಿಷತ್ ಕಲಾಪದ (Vidhan Parishad) ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ (Congress) ನಾಗರಾಜ್ ಯಾದವ್ (Nagaraj Yadav) ವಿಷಯ ಪ್ರಸ್ತಾಪ ಮಾಡಿದ್ರು. ಸರ್ಕಾರ ಜನರಿಗೆ ವಿದ್ಯುತ್ ಬರೆ ಹಾಕಲು ಹೊರಟಿದೆ. ಮಾಧ್ಯಮಗಳಲ್ಲಿ ವಿದ್ಯುತ್ ದರ ಏರಿಕೆ ಅಂತ ಸುದ್ದಿ ಬರುತ್ತಿದೆ. ಸರ್ಕಾರ ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡದಂತೆ ಒತ್ತಾಯ ಮಾಡಿದರು.

ಇದಕ್ಕೆ ಉತ್ತರ ನೀಡಿದ ಇಂಧನ ಸಚಿವ ಸುನಿಲ್ ಕುಮಾರ್, ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ಇಲ್ಲ. ಸರ್ಕಾರದ ಮುಂದೆ ವಿದ್ಯುತ್ ಬೆಲೆ ಏರಿಕೆ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದರು. ಸದ್ಯಕ್ಕೆ ದರ ಏರಿಕೆ ಬಗ್ಗೆ ಯಾವುದೇ ಯೋಚನೆಯೂ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030370 0 0 0
<![CDATA[ಮಾರ್ಚ್‌ನಲ್ಲಿ ದಶಪಥ ರಸ್ತೆ ಲೋಕಾರ್ಪಣೆ, 250 ರೂ. ಟೋಲ್ ನಿಗದಿ ಸಾಧ್ಯತೆ: ಪ್ರತಾಪ್ ಸಿಂಹ]]> https://publictv.in/bengaluru-mysuru-expressway-inagurate-in-next-march-pratap-simha-says/ Mon, 13 Feb 2023 09:42:06 +0000 https://publictv.in/?p=1030373 ಮೈಸೂರು: ಮಾರ್ಚ್ ತಿಂಗಳಲ್ಲಿ ದಶಪಥ ರಸ್ತೆ ಲೋಕಾರ್ಪಣೆಯಾಗಲಿದ್ದು, 250 ರೂ. ಟೋಲ್ (Toll) ನಿಗದಿ ಮಾಡುವ ಸಾಧ್ಯತೆ ಇದೆ ಎಂದು ಸಂಸದ ಪ್ರತಾಪ್ ಸಿಂಹ (Pratap Simh) ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (Bengaluru Mysuru Expressway) ಬಹುತೇಕ ಪೂರ್ಣ ಸ್ಥಿತಿಯಲ್ಲಿದೆ. ಮಾರ್ಚ್ 2 ಅಥವಾ 3ನೇ ವಾರದಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Air Show ಬಡತನ ಓಡಿಸುತ್ತಾ – ಪ್ರಧಾನಿ ಮೋದಿಗೆ ಹೆಚ್‌ಡಿಕೆ ಪ್ರಶ್ನೆ

ದಶಪಥ ರಸ್ತೆ ಲೋಕಾರ್ಪಣೆಗೊಳಿಸುವ ವೇಳೆ ಪ್ರಧಾನಿಗಳು ಕುಶಾಲನಗರ - ಮೈಸೂರು ನಡುವಿನ ಹೆದ್ದಾರಿಗೂ (Kushalnagar -Mysuru Highway) ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 3,500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ 115 ಕಿಮೀ ಹೆದ್ದಾರಿ ಕಾಮಗಾರಿಯನ್ನ 24 ತಿಂಗಳಲ್ಲೇ ಪೂರ್ಣಗೊಳಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ದಶಪಥದಲ್ಲಿ ಬೈಕ್‌ಗಳ ಓಡಾಟಕ್ಕೆ ಅನುಮತಿ ಇಲ್ಲ- ಪ್ರತಾಪ್ ಸಿಂಹ

250 ರೂ. ಟೋಲ್ ನಿಗದಿ ಸಾಧ್ಯತೆ: ಮೈಸೂರು-ಬೆಂಗಳೂರು ಹೆದ್ದಾರಿ ಟೋಲ್ ನಿಗದಿ ವಿಚಾರದಲ್ಲಿ ಸದ್ಯ ತಾತ್ಕಾಲಿಕ ಪಟ್ಟಿ ಬಿಡುಗಡೆಯಾಗಿದೆ. ನನ್ನ ಪ್ರಕಾರ ನನ್ನ ಪ್ರಕಾರ ಅಂತಿಮವಾಗಿ ಎರಡೂ ಕಡೆ ಸೇರಿ ಬೆಂಗಳೂರಿನಿಂದ ಮೈಸೂರಿಗೆ 250 ರೂ. ಟೋಲ್ ನಿಗದಿ ಆಗಬಹುದು. ಫ್ಲೈಓವರ್‌ಗಳು ಬಂದಾಗ ಸಾಮಾನ್ಯವಾಗಿ ಟೋಲ್ ದರ ಕೊಂಚ ಹೆಚ್ಚಾಗುತ್ತದೆ. ಈ ರಸ್ತೆಯಲ್ಲೂ ಫ್ಲೈಓವರ್ ಇರುವ ಕಾರಣ 250 ರೂ. ಟೋಲ್ ನಿಗದಿಯಾಗಬಹುದು ಎಂದು ಮಾಹಿತಿ ನೀಡಿದ್ದಾರೆ.

ದಶಪಥ ರಸ್ತೆಗೆ ಹೆಸರಿಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಷ್ಟ್ರೀಯ ಹೆದ್ದಾರಿಗೆ ವ್ಯಕ್ತಿಗಳ ಹೆಸರಿಡುವ ಪದ್ಧತಿ ಇಲ್ಲ. ವ್ಯಕ್ತಿಗಳ ಹೆಸರಿಡಿ ಅನ್ನೋರು ಈ ಬಗ್ಗೆ ತಿಳಿದುಕೊಂಡು ಮಾತನಾಡಲಿ ಎಂದ ಅವರು, ಎಲ್ಲಾ ಜಿಲ್ಲೆಗಳ ಜನರು ಭಕ್ತಿಯಿಂದ ಕಾವೇರಿ ತಾಯಿಯನ್ನ ನೋಡುತ್ತಾರೆ. ಕಾವೇರಿ ನದಿ ಬಗ್ಗೆ ಈ ಭಾಗದ ಜನರಲ್ಲಿ ಪೂಜ್ಯ ಭಾವನೆ ಇದೆ. ಮಗ ದೊಡ್ಡೋನಾ? ತಾಯಿ ದೊಡ್ಡೋರಾ? ಅನ್ನೋ ರೀತಿ ಚರ್ಚೆ ಬೇಡ. ತಾಯಿಯೆ ದೊಡ್ಡವಳು. ಹಾಗಾಗಿ ದಶಪಥ ರಸ್ತೆಗೆ ಕಾವೇರಿ ಹೆಸರು ಸೂಕ್ತ ಎಂದು ಸ್ಪಷ್ಟಪಡಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030373 0 0 0
<![CDATA[ನಾನು ಮಂತ್ರಿ ಸ್ಥಾನದ ಆಸೆ ಬಿಟ್ಟಾಯ್ತು]]> https://publictv.in/i-left-the-desire-for-ministerial-position-says-ks-eshwarappa/ Mon, 13 Feb 2023 09:31:54 +0000 https://publictv.in/?p=1030380

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030380 0 0 0
<![CDATA[ರಾಜಭವನದಲ್ಲಿ ಶ್ರೀಗಂಧದ ಸಸಿ ನೆಟ್ಟ ಪ್ರಧಾನಿ ಮೋದಿ]]> https://publictv.in/prime-minister-modi-planted-sandalwood-sapling-in-raj-bhavan/ Mon, 13 Feb 2023 09:47:45 +0000 https://publictv.in/?p=1030385 ಬೆಂಗಳೂರು: ಏರೋ ಇಂಡಿಯಾ ಶೋ (Aero India Show) ಉದ್ಘಾಟಿಸಲು ಸಿಲಿಕಾನ್ ಸಿಟಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಯವರು ರಾಜಭವನದಲ್ಲಿ ಮಹತ್ವದ ಕಾರ್ಯವೊಂದನ್ನು ನೆರವೇರಿಸಿದ್ದಾರೆ.

ಹೌದು. ಭಾನುವಾರ ಬೆಂಗಳೂರಿಗೆ ಬಂದಿರುವ ಪ್ರಧಾನಿ ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಿದ್ದರು. ಸೋಮವಾರ ಬೆಳಗ್ಗೆ ರಾಜಭವನದ ಮುಂಭಾಗದ ಹುಲ್ಲುಹಾಸಿನಲ್ಲಿ ಶ್ರೀಗಂಧದ ಸಸಿಯನ್ನು ನೆಟ್ಟರು. ಇದನ್ನೂ ಓದಿ: ಬೆಂಗಳೂರಿನ ಬಾನಂಗಳ ಶಕ್ತಿ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ: ಮೋದಿ

ಈ ಸಂದರ್ಭಧಲ್ಲಿ ರಾಜಭವನದಲ್ಲಿನ ಸಸ್ಯಗಳು, ಜಾತಿಗಳು, ಗುಣಲಕ್ಷಣಗಳು ಮತ್ತು ಬಳಕೆಯ ಕುರಿತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ (Thawar Chand Gehlot) ಅವರು ಪ್ರಧಾನ ಮಂತ್ರಿಯವರಿಗೆ ವಿವರಿಸಿದರು.

ಭಾನುವಾರ ರಾತ್ರಿ ಪ್ರಧಾನಿಯವರು ಸಿನಿಮಾ ರಂಗದವರು, ಕ್ರಿಕೆಟ್ ದಿಗ್ಗಜರು ಹಾಗೂ ಇತರ ಗಣ್ಯ ವ್ಯಕ್ತಿಗಳನ್ನು ಭೇಟಿಯಾಗಿದ್ದರು. ಅಲ್ಲದೆ ಜೊತೆಗೆ ಔತಣಕೂಟವನ್ನು ಹಮ್ಮಿಕೊಂಡಿದ್ದರು. ಇಂದು ಏರ್ ಇಂಡಿಯಾ ಉದ್ಘಾಟಿಸಿ ಬಳಿಕ ಯಲಹಂಕ ವಾಯುನೆಲೆಯಿಂದಲೇ ತ್ರಿಪುರಾ ಚುನಾವಣಾ ಪ್ರಚಾರಕ್ಕಾಗಿ ಅಗರ್ತಲಾಗೆ ಪ್ರಧಾನಿ ಮೋದಿ ಪಯಣ ಬೆಳೆಸಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030385 0 0 0
<![CDATA[ಪ್ರಧಾನಿ ಮೋದಿ ಔತಣಕೂಟಕ್ಕೆ ನಿರ್ದೇಶಕ ಪ್ರಶಾಂತ್ ನೀಲ್ ಗೈರು]]> https://publictv.in/director-prashant-neil-was-absent-from-pm-modis-dinner-party/ Mon, 13 Feb 2023 09:46:25 +0000 https://publictv.in/?p=1030391 ಪ್ರಧಾನಿ ನರೇಂದ್ರ ಮೋದಿ (Narendra Modi) ನಿನ್ನೆ ಬೆಂಗಳೂರಿನಲ್ಲಿ ಹಲವು ಕ್ಷೇತ್ರಗಳ ಗಣ್ಯರಿಗೆ ಔತಣಕೂಡ ಏರ್ಪಡಿಸಿದ್ದರು. ಸಿನಿಮಾ, ಕ್ರಿಕೆಟ್ ಮತ್ತು ನಾನಾ ಯುವಉದ್ಯಮಿಗಳನ್ನು ಆಹ್ವಾನಿಸಲಾಗಿತ್ತು. ಸಿನಿಮಾ ಕ್ಷೇತ್ರದಿಂದ ನಿರ್ಮಾಪಕರಾದ ಅಶ್ವಿನಿ ಪುನೀತ್ ರಾಜ್ ಕುಮಾರ್, ಹೊಂಬಾಳೆಯ ವಿಜಯ್ ಕಿರಗಂದೂರು, ನಿರ್ದೇಶಕ ಪ್ರಶಾಂತ್ ನೀಲ್ (Prashant Neel), ನಟರಾದ ಯಶ್ ಮತ್ತು ರಿಷಬ್ ಶೆಟ್ಟಿ ಹಾಗೂ ಮಾಜಿ ರೇಡಿಯೋ ಜಾಕಿ ಶ್ರದ್ಧಾ ಜೈನ್ ಇವರಿಗೆಲ್ಲ ಆಹ್ವಾನ ಹೋಗಿತ್ತು. ಪ್ರಶಾಂತ್ ನೀಲ್ ಹೊರತುಪಡಿಸಿ ಉಳಿದವರೆಲ್ಲರೂ ಪ್ರಧಾನಿ ಭೇಟಿ ಮಾಡಿ, ಔತಣಕೂಟದಲ್ಲಿ ಭಾಗಿಯಾಗಿದ್ದಾರೆ.

ಆಹ್ವಾನಿಸಿದ ಪ್ರತಿಯೊಬ್ಬರೂ ಪ್ರಧಾನಿಯನ್ನು ಭೇಟಿ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಕೂಡ ಆಗಿವೆ. ಆದರೆ, ಪ್ರಶಾಂತ್ ನೀಲ್ ಫೋಟೋ ಮಾತ್ರ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಕಾರಣ, ಅವರು ಭಾಗಿಯಾಗಿಲ್ಲವಂತೆ. ಖುದ್ದು ಪ್ರಧಾನಿ ಕಚೇರಿಯೇ ಪ್ರಶಾಂತ್ ಅವರಿಗೆ ಆಹ್ವಾನ ನೀಡಿದರೆ, ಪ್ರಶಾಂತ್ ಗೈರಿಗೆ ಕಾರಣವೇನು ಎನ್ನುವ ಚರ್ಚೆ ಕೂಡ ನಡೆದಿದೆ. ರಾಜಕಾರಣದಿಂದ ದೂರ ಇರುವುದಕ್ಕಾಗಿ ಪ್ರಶಾಂತ್ ಹೀಗೆ ಮಾಡಿದ್ದಾರೆ ಎಂದೂ ಹೇಳಲಾಗುತ್ತಿದೆ. ಆದರೆ, ಅಸಲಿ ಕಾರಣವೇ ಬೇರೆ ಇದೆ. ಇದನ್ನೂ ಓದಿ:ಐಷಾರಾಮಿ ಅಪಾರ್ಟ್‌ಮೆಂಟ್ ಹೊಂದಿರುವ ವಿಚಾರ ನಿಜಾನಾ? ಸ್ಪಷ್ಟನೆ ನೀಡಿದ ರಶ್ಮಿಕಾ ಮಂದಣ್ಣ

ಪ್ರಶಾಂತ್ ನೀಲ್ ಆಪ್ತರ ಪ್ರಕಾರ, ಅವರು ಹೈದರಾಬಾದ್ ನಲ್ಲಿದ್ದಾರೆ. ಅಲ್ಲದೇ, ಪ್ರಶಾಂತ್ ಜ್ವರದಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆರೋಗ್ಯ ಸರಿ ಇಲ್ಲದ ಕಾರಣದಿಂದಾಗಿ ಅವರು ಗೈರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಜ್ವರದ ಕಾರಣದಿಂದಾಗಿ ಅವರಿಗೆ ಬರಲು ಸಾಧ್ಯವಾಗಿಲ್ಲ, ಬೇರೆ ಯಾವ ಕಾರಣವೂ ಇಲ್ಲ ಎನ್ನುತ್ತಾರೆ ಪ್ರಶಾಂತ್ ಆಪ್ತರು. ಅಂತೂ ಪ್ರಧಾನಿ ಅವರು ಕನ್ನಡ ಸಿನಿಮಾ ರಂಗದ ಗಣ್ಯರನ್ನೂ ಕರೆಯಿಸಿಕೊಂಡು ಮಾತನಾಡಿರುವುದು ಚಿತ್ರರಂಗದ ಬೃಹತ್ ಬೆಳವಣಿಗೆಯನ್ನು ತೋರಿಸುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030391 0 0 0
<![CDATA[ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ವಿದ್ಯುತ್ ಪೂರೈಕೆ: ಸುನಿಲ್ ಕುಮಾರ್]]> https://publictv.in/electricity-supply-for-students-during-examination-says-sunil-kumar/ Mon, 13 Feb 2023 09:50:02 +0000 https://publictv.in/?p=1030397 ಬೆಂಗಳೂರು: ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ (Students) ಮತ್ತು ಬೇಸಿಗೆಯಲ್ಲಿ ರೈತರ ಪಂಪ್ ಸೆಟ್‌ಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ವಿದ್ಯುತ್ (Electricity) ಪೂರೈಕೆ ಮಾಡಲಾಗುತ್ತದೆ. ಬೇಸಿಗೆ ವಿದ್ಯುತ್ ಬೇಡಿಕೆ ಪೂರೈಕೆಗೆ ಸರ್ಕಾರ ಸಿದ್ಧವಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ (Sunil Kumar) ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದದಲ್ಲಿ ಬಿಜೆಪಿ ಸದಸ್ಯ ರುದ್ರೇಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಫೆಬ್ರವರಿಯಲ್ಲಿಯೇ ನಾವು ವಿದ್ಯುತ್ ಬಳಕೆಯಲ್ಲಿ 15,016 ಮೆಗಾವ್ಯಾಟ್ ತಲುಪಿದ್ದೇವೆ. ಬೇಸಿಗೆಯಲ್ಲಿ 15.5 ಸಾವಿರ ಮೆಗಾವ್ಯಾಟ್ ತಲುಪಲಿದ್ದೇವೆ. ದೊಡ್ಡ ಪ್ರಮಾಣದಲ್ಲಿ ಸೋಲಾರ್ ರೂಫ್ ಟಾಪ್‌ಗೆ ಅನುಕೂಲ ಮಾಡಲಾಗುತ್ತಿದೆ. 14,800 ಮೆಗಾವ್ಯಾಟ್ ಕಳೆದ ಬಾರಿ ಬೇಡಿಕೆ ಬಂದರೂ ಸರಬರಾಜು ಮಾಡಿದ್ದೇವೆ. ಈ ಬಾರಿಯ ಏಪ್ರಿಲ್, ಮೇನಲ್ಲಿ ತೊಂದರೆ ಆಗದಂತೆ ಕ್ರಮ ವಹಿಸಲಾಗುತ್ತದೆ ಎಂದರು. ಇದನ್ನೂ ಓದಿ: ಶಾಲೆಗಳಲ್ಲಿ ಮೊಟ್ಟೆ ಕೊಡುವುದು ನಿಲ್ಲಿಸುವುದಿಲ್ಲ: ಬಿ.ಸಿ ನಾಗೇಶ್

ಈ ವೇಳೆ ಬಿಜೆಪಿ ಸದಸ್ಯ ಲಕ್ಷ್ಮಣ ಸವದಿ ಮಾತನಾಡಿ, ಈಗ ಪರೀಕ್ಷೆ ಸಮಯ. ವಿದ್ಯಾರ್ಥಿಗಳಿಗೆ ಓದಲು ಸಮಸ್ಯೆ ಆಗುತ್ತದೆ. ಹಳ್ಳಿ ಭಾಗದಲ್ಲಿ ಆಗಾಗ ವಿದ್ಯುತ್ ಹೋದರೆ ಮಕ್ಕಳಿಗೆ ಓದಲು ತೊಂದರೆ ಆಗುತ್ತದೆ. ಹೀಗಾಗಿ ಗ್ರಾಮೀಣ ಭಾಗದಲ್ಲಿ ನಿರಂತರವಾಗಿ ಒಂದು ಫೇಸ್ ಕರೆಂಟ್ ನೀಡಬೇಕು ಎಂದು ಒತ್ತಾಯ ಮಾಡಿದರು.

ಇದಕ್ಕೆ ಉತ್ತರ ನೀಡಿದ ಸಚಿವರು, ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮಯದಲ್ಲಿ ತೊಂದರೆ ಆಗದಂತೆ ವಿದ್ಯುತ್ ಕೊಡುತ್ತೇವೆ. ತೋಟದ ಮನೆಗೆ ಮಾತ್ರ ಸ್ವಲ್ಪ ಸಮಸ್ಯೆ ಆಗುತ್ತಿದೆ. ಆದರೂ ಮಕ್ಕಳಿಗೆ ಓದಲು ಸಮಸ್ಯೆ ಆಗದಂತೆ ವಿದ್ಯುತ್ ಕೊಡುತ್ತೇವೆ ಎಂದು ಹೇಳಿದರು. ಅಲ್ಲದೇ ಬೇಸಿಗೆಯಲ್ಲಿ ರೈತರಿಗೆ ಸಮಸ್ಯೆ ಆಗದಂತೆ ವಿದ್ಯುತ್ ಕೊಡುವ ಭರವಸೆ ನೀಡಿದರು. ಇದನ್ನೂ ಓದಿ: ರಾಜ್ಯದಲ್ಲಿ ಸದ್ಯಕ್ಕೆ ವಿದ್ಯುತ್ ದರ ಏರಿಕೆ ಇಲ್ಲ- ಸುನಿಲ್‌ ಕುಮಾರ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030397 0 0 0
<![CDATA[ಬಡವರು ಬಡವರಾಗೇ ಇರ‍್ಲಿ, ಶ್ರೀಮಂತರಾದ್ರೆ ಐಟಿ, ಇಡಿ, ಸಿಬಿಐ ಸಂಕಷ್ಟ : ಕೆಜಿಎಫ್ ಬಾಬು]]> https://publictv.in/kgf-babu-said-lashes-out-ed-it-cbi/ Mon, 13 Feb 2023 10:02:47 +0000 https://publictv.in/?p=1030406 ನವದೆಹಲಿ: ಬಡವನೊಬ್ಬ ಶ್ರಮವಹಿಸಿ ದುಡಿದು ಕಾನೂನು ಬದ್ಧವಾಗಿಯೇ ಶ್ರೀಮಂತನಾದರೂ ದೇಶದ ತನಿಖಾ ಸಂಸ್ಥೆಗಳು ವಿಚಾರಣೆ ಹೆಸರಿನಲ್ಲಿ ಮಾನಸಿಕ ಕಿರುಕುಳ ನೀಡುತ್ತವೆ. ಹೀಗಾಗಿ ಬಡವರು ಯಾವ ಕೆಲಸ ಮಾಡುತ್ತಿದ್ದೀರಿ, ಅದೇ ಕೆಲಸ ಮಾಡಿಕೊಂಡು ಬಡವರಾಗಿದ್ದು ಬಿಡಿ ಎಂದು ಕೆಜಿಎಫ್ ಬಾಬು (KGF Babu) ಅಸಮಾಧಾನ ವ್ಯಕ್ತಪಡಿಸಿದರು.

6ನೇ ಬಾರಿಗೆ ವಿಚಾರಣೆಯ ಹಿನ್ನೆಲೆಯಲ್ಲಿ ದೆಹಲಿಯ ಇಡಿ ಕೇಂದ್ರ ಕಚೇರಿಗೆ ಆಗಮಿಸಿದ್ದ ಕೆಜಿಎಫ್ ಬಾಬು ಮಾಧ್ಯಮಗಳ ಜೊತೆಗೆ ಮಾತನಾಡಿ, ನನಗೂ ಇಡಿಗೂ (ED) ಸಂಬಂಧ ಇಲ್ಲ, ಯಾಕೆ ಕರೆದಿದ್ದಾರೆ ನನಗೆ ಗೊತ್ತಿಲ್ಲ, ಈವರೆಗೂ 6 ಬಾರಿ ಕರೆದಿದ್ದಾರೆ. ನನ್ನ ಜೊತೆಗೆ ವ್ಯವಹಾರ ಮಾಡಿದ ಆರೇಳು ಜನಕ್ಕೆ ನೋಟಿಸ್ ನೀಡಿ ವಿಚಾರಣೆ ನಡೆಸುತ್ತಿದ್ದಾರೆ ಎಂದರು.

ಇಡಿ ಅಧಿಕಾರಿಗಳು ಯಾವುದನ್ನು ಅಧಿಕೃತವಾಗಿ ತನಿಖೆ ನಡೆಸುತ್ತಿಲ್ಲ ಎನಿಸುತ್ತಿದೆ. ನನಗೆ ಸಮನ್ಸ್ ನೀಡದೆ ವಿಚಾರಣೆಗೆ ಕರೆಯುತ್ತಿದ್ದಾರೆ. ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ನನ್ನ ಆದಾಯದ ಮೂಲ ಕೇಳುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆ ಮಾಡುವ ಕೆಲಸವನ್ನು ಇಡಿ ಮಾಡಲು ಆರಂಭಿಸಿದೆ. 2019ವರೆಗೂ ಐಟಿಯೇ (IT) ನನ್ನ ಆಸ್ತಿ ಅಂದಾಜು ಮಾಡಿ, ಟ್ಯಾಕ್ಸ್ ಕಟ್ಟಿಸಿಕೊಂಡಿದೆ. ಹಾಗಾದ್ರೆ ಐಟಿ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ವಿಚಾರಣೆ ಹೆಸರಿನಲ್ಲಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಹೀಗೆ ಕಿರುಕುಳ ನೀಡುವ ಬದಲು ಒಮ್ಮೆ ಜೈಲಿಗೆ ಹಾಕಿ ಬಿಡಿ ಎಂದು ಆಕ್ರೋಶ ಹೊರಹಾಕಿದ ಅವರು, ಯಾರು ಸ್ಲಂನಲ್ಲಿದ್ದೀರಿ ಅವರು ಅಲ್ಲೇ ಇರಿ, ಬಡವರು ದುಡ್ಡಿನವರು ಆದರೆ ಇದೇ ಸಮಸ್ಯೆ ಇರಲಿದೆ. ಶ್ರೀಮಂತರು ಶ್ರೀಮಂತರಾಗಿರಬೇಕು, ಬಡವರು ಶ್ರೀಮಂತರಾದ್ದಾರೆ ಇಡಿ ಸಿಬಿಐ (CBI) ಎಲ್ಲರೂ ಬರ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಮಾರ್ಚ್‌ನಲ್ಲಿ ದಶಪಥ ರಸ್ತೆ ಲೋಕಾರ್ಪಣೆ, 250 ರೂ. ಟೋಲ್ ನಿಗದಿ ಸಾಧ್ಯತೆ: ಪ್ರತಾಪ್ ಸಿಂಹ

ನನ್ನ ವ್ಯವಹಾರ ರಾಜಕಾರಣಿಗಳು ಸೇರಿ ಎಲ್ಲರ ಜೊತೆಗೆ ಇದೆ. ಜಮೀರ್ ಅಹ್ಮದ್‌ಗೆ 3.70 ಕೋಟಿ ಕೈಸಾಲ ನೀಡಿ ಸಿಕ್ಕಿ ಹಾಕಿಕೊಂಡೆ, ಸಾಲವನ್ನು ನೀಡಿದ್ದನ್ನು ಧೃಢಿಕರಿಸಿದ ಬಳಿಕ ನೋಟಿಸ್, ವಿಚಾರಣೆ ಆರಂಭವಾಯಿತು. ಇದರಲ್ಲಿ ಮಾಜಿ ಶಾಸಕ ಆರ್.ವಿ ದೇವರಾಜ್ ಕೈವಾಡವೂ ಇದೆ ಎನ್ನುವ ಅನುಮಾನವಿದೆ. ಮನೆಗೆ ಬೆಂಕಿ ಇಟ್ಟಿರುವ ದೇವರಾಜ್ ನನ್ನನ್ನು ರಾಜಕೀಯವಾಗಿ ಮುಗಿಸಲು ಎಲ್ಲ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಶಾಲೆಗಳಲ್ಲಿ ಮೊಟ್ಟೆ ಕೊಡುವುದು ನಿಲ್ಲಿಸುವುದಿಲ್ಲ: ಬಿ.ಸಿ ನಾಗೇಶ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030406 0 0 0
<![CDATA[LTTE ಮುಖ್ಯಸ್ಥ ಪ್ರಭಾಕರನ್ ಇನ್ನೂ ಜೀವಂತ: ಇಂದಿರಾ ಆಪ್ತ, ತಮಿಳು ನಾಯಕ ಸ್ಫೋಟಕ ಹೇಳಿಕೆ]]> https://publictv.in/ltte-chief-prabhakaran-alive-healthy-tamil-leaders-claim/ Mon, 13 Feb 2023 10:35:41 +0000 https://publictv.in/?p=1030415 ನವದೆಹಲಿ: ಎಲ್‍ಟಿಟಿಇ (ಲಿಬರೇಷನ್ ಟೈಗರ್ಸ್ ಆಫ್ ತಮಿಳ್ ಈಳಂ) ಮುಖ್ಯಸ್ಥ ಪ್ರಭಾಕರನ್ (Prabhakaran) ಇನ್ನೂ ಜೀವಂತವಾಗಿದ್ದಾನೆ ಎಂದು ಮಾಜಿ ಕಾಂಗ್ರೆಸ್ (Congress) ನಾಯಕ ಪಾಜಾ ನೆಡುಮರನ್ (Pazha Nedumaran) ಸೋಮವಾರ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಪ್ರಭಾಕರನ್ ಆರೋಗ್ಯವಾಗಿ ಕುಟುಂಬಸ್ಥರೊಂದಿಗೆ ವಾಸವಾಗಿದ್ದಾರೆ. ಅವರು ತಮಿಳು ಜನರ ಏಳಿಗೆಗಾಗಿ ಮತ್ತೆ ಜನರೆದುರು ಬರಲಿದ್ದಾನೆ. ಅವರನ್ನು ಜನತೆ ಬೆಂಬಲಿಸಬೇಕು ಎಂದಿದ್ದಾರೆ. ನನ್ನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರುವ ಅವರು ಈ ಮಾಹಿತಿಯನ್ನು ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪ್ರಭಾಕರನ್ ಕುಟುಂಬದ ಅನುಮತಿಯೊಂದಿಗೆ ಈ ಸುದ್ದಿ ಹಂಚಿಕೊಳ್ಳುತ್ತಿದ್ದೇನೆ. ಆದರೆ ಈಗ ನೆಲೆಸಿರುವ ಸ್ಥಳವನ್ನು ತಿಳಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಯಾರು ಈ ಪ್ರಭಾಕರನ್?: ಪೂರ್ವ ಮತ್ತು ಉತ್ತರ ಶ್ರೀಲಂಕಾದ ಭಾಗಗಳಲ್ಲಿ ಸ್ವತಂತ್ರ್ಯ ತಮಿಳು ದೇಶಕ್ಕಾಗಿ 25 ವರ್ಷಗಳ ಕಾಲ ಶ್ರೀಲಂಕಾ ಸರ್ಕಾರದೊಂದಿಗೆ ಎಲ್‍ಟಿಟಿಇ ಹೋರಾಡಿತ್ತು. ಈ ಎಲ್‍ಟಿಟಿಇ (LTTE) ನಿಯಂತ್ರಣಕ್ಕೆ ಪ್ರಧಾನಿ ರಾಜೀವ್ ಗಾಂಧಿ ಸೇನೆಯನ್ನು ಕಳುಹಿಸಿದ್ದರು. ಇದನ್ನೂ ಓದಿ: ಬಡವರು ಬಡವರಾಗೇ ಇರ‍್ಲಿ, ಶ್ರೀಮಂತರಾದ್ರೆ ಐಟಿ, ಇಡಿ, ಸಿಬಿಐ ಸಂಕಷ್ಟ : ಕೆಜಿಎಫ್ ಬಾಬು

ಶ್ರೀಲಂಕಾ ಸರ್ಕಾರಕ್ಕೆ ಸಹಾಯ ಮಾಡಿದ್ದಕ್ಕೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಎಲ್‍ಟಿಟಿಇ ಬೆಂಬಲಿತ ಸದಸ್ಯರು ಹತ್ಯೆಗೈದಿದ್ದರು. ಈ ದಾಳಿಯ ಹಿಂದೆ ಪ್ರಭಾಕರನ್ ಕೈವಾಡವಿತ್ತು. 2009ರಲ್ಲಿ ಸರ್ಕಾರ ಮತ್ತು ಎಲ್‍ಟಿಟಿಇ ನಡುವಿನ ಕಾದಾಟದಲ್ಲಿ ಪ್ರಭಾಕರನ್ ಅವರನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿತ್ತು. ಇದನ್ನೂ ಓದಿ: ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ವಿದ್ಯುತ್ ಪೂರೈಕೆ: ಸುನಿಲ್ ಕುಮಾರ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030415 0 0 0
<![CDATA[ಮೂಡಿಗೆರೆ ಬಿಜೆಪಿ ಶಾಸಕ ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ]]> https://publictv.in/mudigere-bjp-mla-mp-kumaraswamy-sentenced-to-four-year-jail-in-cheque-bounce-case/ Mon, 13 Feb 2023 10:45:54 +0000 https://publictv.in/?p=1030419 ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ (Check Bounce Case) ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ (Mudigere BJP MLA) ಎಂ ಪಿ ಕುಮಾರಸ್ವಾಮಿಗೆ (MP Kumaraswamy) 4 ವರ್ಷ ಜೈಲು ಶಿಕ್ಷೆಯಾಗಿದೆ.

ಹೂವಪ್ಪಗೌಡ ಅವರಿಂದ ಎಂ.ಪಿ.ಕುಮಾರಸ್ವಾಮಿ 1.35 ಕೋಟಿ ರೂ. ಸಾಲ ಪಡೆದಿದ್ದರು. ಈ ಹಣ ಪಾವತಿ ಸಂಬಂಧ ಕುಮಾರಸ್ವಾಮಿ 8 ಚೆಕ್‌ ನೀಡಿದ್ದರು. ಆದರೆ ಈ ಎಲ್ಲಾ ಚೆಕ್‌ ಬೌನ್ಸ್‌ ಆಗಿತ್ತು. ಇದನ್ನೂ ಓದಿ: ಪ್ರಧಾನಿ ಮೋದಿ ಔತಣಕೂಟಕ್ಕೆ ನಿರ್ದೇಶಕ ಪ್ರಶಾಂತ್ ನೀಲ್ ಗೈರು

court order law

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೂವಪ್ಪಗೌಡ ನ್ಯಾಯಾಲಯದಲ್ಲಿ ಕೇಸ್‌ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾ.ನ್ಯಾ.ಜೆ.ಪ್ರೀತ್ ಅವರಿಂದು ಶಿಕ್ಷೆಯ ತೀರ್ಪು ಪ್ರಕಟಿಸಿದರು. 8 ಪ್ರಕರಣಕ್ಕೆ ಸಂಬಂಧಿಸಿದಂತೆ ತಲಾ 6 ತಿಂಗಳು ಒಟ್ಟು 4 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030419 0 0 0
<![CDATA[‘ಪಠಾಣ್’ ಸಿನಿಮಾ ಗೆಲುವಿನ ಬೆನ್ನಲ್ಲೇ ಶಾರುಖ್ ಹಳೆ ಸಿನಿಮಾಗಳಿಗೆ ಬೇಡಿಕೆ]]> https://publictv.in/after-the-success-of-the-movie-pathan-shah-rukh-demanded-old-movies/ Mon, 13 Feb 2023 10:48:37 +0000 https://publictv.in/?p=1030421 ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್’ ಸಿನಿಮಾ ಕೋಟಿ ಕೋಟಿ ಹಣ ಗಳಿಸುತ್ತಿದ್ದಂತೆಯೇ ಅವರ ಹಳೆ ಚಿತ್ರಗಳಿಗೆ ಬೇಡಿಕೆ ಬಂದಿದೆ. ಸೋಲಿನ ಸುಳಿಯಲ್ಲಿದ್ದ ಬಾಲಿವುಡ್ ಗೂ ಪಠಾಣ್ ಸಿನಿಮಾ ಟಾನಿಕ್ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಹೀಗಾಗಿ ಶಾರುಖ್ ಹಳೆಯ ಚಿತ್ರಗಳಿಗೆ ಡಿಮ್ಯಾಂಡ್ ಸೃಷ್ಟಿಯಾಗಿದ್ದು, ಪ್ರೇಮಿಗಳ ದಿನಕ್ಕಾಗಿ ‘ದಿಲ್ ವಾಲೆ ದುಲ್ಹನಿಯಾ ಲೇಜಾಯೆಂಗೆ’ (Dil Wale Dulhania Le jayenge) ಚಿತ್ರ ಬಿಡುಗಡೆ ಆಗುತ್ತಿದೆ.

28 ವರ್ಷಗಳ ಹಿಂದೆ ತೆರೆಕಂಡ ಈ ಸಿನಿಮಾದಲ್ಲಿ ಶಾರುಖ್ ಖಾನ್, ಕಾಜೋಲ್ (Kajol), ಸಿಮ್ರನ್ (Simran) ಪಾತ್ರಗಳು ನೋಡುಗರ ಮನತಟ್ಟಿದ್ದವು. ಈ ಸಿನಿಮಾ ಕೇವಲ ಪ್ರೇಮಕಥೆಯನ್ನು ಆಧರಿಸಿದ್ದಲ್ಲದೇ, ಫ್ಯಾಮಿಲಿ ಎಮೋಷನ್ ಕೂಡ ಚಿತ್ರದಲ್ಲಿತ್ತು. ಈ ಕಾರಣದಿಂದಾಗಿ ಕೇವಲ ಪ್ರೇಮಿಗಳಿಗೆ ಮಾತ್ರವಲ್ಲ, ಕುಟುಂಬದ ಪ್ರತಿ ಸದಸ್ಯರು ಒಟ್ಟಾಗಿ ಈ ಸಿನಿಮಾ ನೋಡಿ ಗೆಲ್ಲಿಸಿದ್ದರು. ಇದನ್ನೂ ಓದಿ:ಐಷಾರಾಮಿ ಅಪಾರ್ಟ್‌ಮೆಂಟ್ ಹೊಂದಿರುವ ವಿಚಾರ ನಿಜಾನಾ? ಸ್ಪಷ್ಟನೆ ನೀಡಿದ ರಶ್ಮಿಕಾ ಮಂದಣ್ಣ

ಈ ಸಿನಿಮಾ ಆ ವರ್ಷದಲ್ಲಿ ಅನೇಕ ದಾಖಲೆಗಳನ್ನು ಬರೆದಿತ್ತು. ನಿರ್ದೇಶಕ, ನಟ, ನಟಿಯರು ಸೇರಿದಂತೆ ಹತ್ತು ವಿಭಾಗಗಳಲ್ಲಿ ಫಿಲ್ಮ್ ಫೇರ್ ಪ್ರಶಸ್ತಿ ಪಡೆದಿತ್ತು. ಅಭಿಮಾನಿಗಳಿಗೆ ಶಾರುಖ್ ಖಾನ್ ಗೆ ‘ಕಿಂಗ್ ಆಫ್ ರೊಮ್ಯಾನ್ಸ್’ ಎನ್ನುವ ಬಿರುದು ನೀಡಿದ್ದರು. ಸತತ 25 ವರ್ಷಗಳ ಕಾಲ ಮುಂಬೈನ ಮರಾಠ ಮಂದಿರದಲ್ಲಿ ಈ ಸಿನಿಮಾ ಪ್ರದರ್ಶನ ಕಂಡಿದೆ. ಇಂತಹ ಸಿನಿಮಾವನ್ನು ಪ್ರೇಮಿಗಳ ದಿನದ ಕೊಡುಗೆಯಾಗಿ ಈ ವಾರ ಮತ್ತೆ ಬಿಡುಗಡೆ ಮಾಡಲಾಗುತ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030421 0 0 0
<![CDATA[ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗೆ ಎಸ್‌ಡಿಪಿಐ ಟಿಕೆಟ್ - ಜೈಲಿನಿಂದಲೇ ಸ್ಪರ್ಧೆ]]> https://publictv.in/sdpi-ticket-for-praveen-nettaru-murder-accused-shafi-bellare-contest-from-jail/ Mon, 13 Feb 2023 11:01:10 +0000 https://publictv.in/?p=1030422 ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣದಲ್ಲಿ ಬಂಧನದಲ್ಲಿರುವ ಶಾಫಿ ಬೆಳ್ಳಾರೆಗೆ (Shafi Bellare) ಎಸ್‌ಡಿಪಿಐ (SDPI) ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡಿದೆ.

ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಫಿ ಬೆಳ್ಳಾರೆಯನ್ನು ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ. ಪುತ್ತೂರಿನಲ್ಲಿ ನಡೆದ ಎಸ್‌ಡಿಪಿಐ ಕಾರ್ಯಕರ್ತರ ಸಮಾವೇಶದಲ್ಲಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಖಾನ್ ಈ ಘೋಷಣೆಯನ್ನು ಮಾಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅಬ್ದುಲ್ ಮಜೀದ್, ಶಾಫಿ ಬೆಳ್ಳಾರೆಗೆ ಟಿಕೆಟ್ ಕೊಡಿ ಎಂದು ನಮ್ಮ ಕಾರ್ಯಕರ್ತರು ಹೇಳಿದ್ದಾರೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಉದ್ದೇಶಪೂರ್ವಕವಾಗಿ ಶಾಫಿ ಹೆಸರನ್ನು ಸೇರಿಸಲಾಗಿದೆ. ಶಾಫಿ ರಾಜಕೀಯವಾಗಿ ಬೆಳೆಯುತ್ತಾರೆ ಎಂಬ ಕಾರಣಕ್ಕೆ ಅವರ ಮೇಲೆ ಕೊಲೆ ಆರೋಪ ಮಾಡಲಾಗಿದೆ. ಶಾಫಿ ಬಂಧನದ ಹಿಂದೆ ರಾಜಕೀಯ ದುರುದ್ದೇಶವಿದೆ. ಈ ಪ್ರಕರಣದಲ್ಲಿ ಶಾಫಿ ಕೇವಲ ಆರೋಪಿ, ಅವರ ಪರವಾಗಿ ನಿಲ್ಲುವ ಸಲುವಾಗಿ ಟಿಕೆಟ್ ಕೊಡುತ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೂಡಿಗೆರೆ ಬಿಜೆಪಿ ಶಾಸಕ ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಶಾಫಿ ಆರೋಪಿಯಾಗಿದ್ದು ಎನ್‌ಐಎ ಬಂಧನದಲ್ಲಿದ್ದಾನೆ. ಎನ್‌ಐಎ ಸಾಕ್ಷ್ಯಾಧಾರಗಳನ್ನು ಮುಂದಿಟ್ಟುಕೊಂಡು ಶಾಫಿಯನ್ನು ಬಂಧಿಸಿತ್ತು. ಇದೀಗ ಶಾಫಿ ಜೈಲಿನಿಂದಲೇ ಚುನಾವಣೆಗೆ ಸ್ಪರ್ಧಿಸಲಿದ್ದಾನೆ. ಇದನ್ನೂ ಓದಿ: LTTE ಮುಖ್ಯಸ್ಥ ಪ್ರಭಾಕರನ್ ಇನ್ನೂ ಜೀವಂತ: ಇಂದಿರಾ ಆಪ್ತ, ತಮಿಳು ನಾಯಕ ಸ್ಫೋಟಕ ಹೇಳಿಕೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030422 0 0 0
<![CDATA[WPL Auction 2023ː ದುಬಾರಿ ಬೆಲೆಗೆ RCB ಪಾಲಾದ ಸ್ಮೃತಿ ಮಂದಾನ - ಯಾವ ತಂಡದಲ್ಲಿ ಯಾರಿದ್ದಾರೆ?]]> https://publictv.in/womens-premier-league-auction-2023-smriti-mandhana-costliest-at-3-4cr/ Mon, 13 Feb 2023 11:20:16 +0000 https://publictv.in/?p=1030423 ಮುಂಬೈ: ಐಪಿಎಲ್ ಹರಾಜು (WPL Auction 2023) ಪ್ರಕ್ರಿಯೆಯಲ್ಲಿ ಭಾರತದ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಮಂದಾನ (Smriti Mandhana) ದುಬಾರಿ ಬೆಲೆಗೆ ಆರ್‌ಸಿಬಿ (RCB) ತಂಡದ ಪಾಲಾಗಿದ್ದಾರೆ.

3.40 ಕೋಟಿ ರೂ. ಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸ್ಮೃತಿ ಅವರನ್ನು ಖರೀದಿಸಿದೆ. ಈ ಮೂಲಕ ಬೆಂಗಳೂರು ಫ್ರಾಂಚೈಸಿ ಬಲಿಷ್ಠ ತಂಡವನ್ನು ಕಟ್ಟಲು ದುಬಾರಿ ಬೆಲೆ ವಿನಿಯೋಗಿಸಿದೆ. ಇದನ್ನೂ ಓದಿ: 951 ಕೋಟಿ ರೂ. ನೀಡಿ ಮಹಿಳಾ ಐಪಿಎಲ್ ಪ್ರಸಾರ ಹಕ್ಕು ಪಡೆದ Viacom18 – ಪ್ರತಿ ಪಂದ್ಯಕ್ಕೆ 7.09 ಕೋಟಿ ರೂ.

ಮುಂಬೈನಲ್ಲಿ (Mumbai) ನಡೆದ ಮಹಿಳಾ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಮಂದಾನ ದುಬಾರಿ ಮೊತ್ತಕ್ಕೆ ಹರಾಜಾಗಿದ್ದು, ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ (Harmanpreet Kaur) 1.80 ಕೋಟಿ ರೂ.ಗಳಿಗೆ ಮುಂಬೈ ಇಂಡಿಯನ್ಸ್‌ ಫ್ರಾಂಚೈಸಿಗೆ ಸೇರ್ಪಡೆಯಾಗಿದ್ದಾರೆ. ಇನ್ನೂ ಓದಿ: ಪಾಕ್ ಬೌಲರ್‌ಗಳ ಬೆವರಿಳಿಸಿದ ಜೆಮಿಮಾಗೆ ಸ್ಫೂರ್ತಿಯಾಗಿದ್ದು ಕೊಹ್ಲಿ ಇನ್ನಿಂಗ್ಸ್ǃ

ಮುಂಬೈನಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿ ಹರಾಜಿನಲ್ಲಿ 50 ಲಕ್ಷ ರೂ. ಮೂಲ ಬೆಲೆಯ ಸ್ಮೃತಿ ಮಂದಾನ ಅವರನ್ನು ಖರೀದಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ (Mumbai Indians) ನಡುವೆ ಸಾಕಷ್ಟು ಪೈಪೋಟಿ ನಡೆದಿತ್ತು. ಅಂತಿಮವಾಗಿ ಆರ್‌ಸಿಬಿ 3.4 ಕೋಟಿ ರೂ. ಗಳಿಗೆ ಮಂದಾನ ಅವರನ್ನ ಖರೀದಿಸುವಲ್ಲಿ ಯಶಸ್ವಿಯಾಯಿತು.

ಸ್ಮೃತಿ ಮಂದಾನ ಆರ್‌ಸಿಬಿ ಸೇರ್ಪಡೆಯಾಗುತ್ತಿದ್ದಂತೆ `ನಮಸ್ಕಾರ ಬೆಂಗಳೂರು' ಎಂದು ಟ್ವೀಟ್ ಮಾಡುವ ಮೂಲಕ ಖುಷಿ ಹಂಚಿಕೊಂಡಿದ್ದಾರೆ.

ಇನ್ನುಳಿದಂತೆ ಇಂದಿನ ಹರಾಜು ಪ್ರಕ್ರಿಯೆಯಲ್ಲಿ ಆಸ್ಟೇಲಿಯಾ ತಂಡದ ಆಶ್ಲೀಗ್ ಗಾರ್ಡ್ನರ್ (Ashleigh Gardner) 3.2 ಕೋಟಿಗೆ ಗುಜರಾತ್ ಜೈಂಟ್ಸ್ ತಂಡದ ಪಾಲಾಗಿದ್ದು, 2ನೇ ದುಬಾರಿ ಆಟಗಾರ್ತಿಯಾಗಿದ್ದಾರೆ. ಭಾರತದ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ 1.8 ಕೋಟಿಗೆ ಮುಂಬೈ ಇಂಡಿಯನ್ಸ್ ತಂಡದ ಪಾಲಾದರೆ, ದೀಪ್ತಿ ಶರ್ಮಾ (Deepti Sharma) 2.6 ಕೋಟಿಗೆ ಯುಪಿ ವಾರಿಯರ್ಸ್, ಶೆಫಾಲಿ ವರ್ಮಾ 1.90 ಕೋಟಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಬಿಕರಿಯಾಗಿದ್ದಾರೆ.

IPL

ನ್ಯೂಜಿಲೆಂಡ್ ತಂಡದ ಸೋಫಿ ಡಿವೈನ್(50 ಲಕ್ಷ ರೂ.), ಆಸ್ಟ್ರೇಲಿಯಾದ ಎಲ್ಲಿಸ್ ಪರ‍್ರೆ (1.7 ಕೋಟಿ ರೂ.) ಹಾಗೂ ರೇಣುಕಾ ಸಿಂಗ್ (1.5 ಕೋಟಿ ರೂ.) ಅವರನ್ನು ಆರ್‌ಸಿಬಿ ಖರೀದಿಸಿದೆ.

ಸೋಫಿ ಎಕ್ಲೆಸ್ಟೋನ್ 1.8 ಕೋಟಿ ರೂ. ನೀಡಿ ಯುಪಿ ವಾರಿಯರ್ಸ್ ಖರೀದಿಸಿದರೆ, ಇಂಗ್ಲೆಂಡ್‌ನ ನಟಾಲಿಯಾ ಸ್ಕಿವರ್‌ಗೆ ಮುಂಬೈ 3.2 ಕೋಟಿ ರೂ. ನೀಡಿದೆ. ತಾಲಿಯಾ ಮೆಕ್‌ಗ್ರಾತ್ ಅವರಿಗೆ ಯುಪಿ ವಾರಿಯರ್ಸ್ 1.4 ಕೋಟಿ ರೂ. ನೀಡಿದರೆ, ಗುಜರಾತ್ ಜೈಂಟ್ಸ್ ಆಸ್ಟ್ರೇಲಿಯಾದ ಬೆತ್ ಮೂನಿ ಅವರನ್ನು 2 ಕೋಟಿ ರೂ.ಗೆ ಬಿಡ್ ಮಾಡಿ ಗೆದ್ದಿದೆ.

ಶಬ್ನಿಮ್ ಇಸ್ಮಾಯಿಲ್ ಅವರಿಗೆ ಯುಪಿ ವಾರಿಯರ್ಸ್ 1 ಕೋಟಿ ರೂ. ನೀಡಿದರೆ, ಮುಂಬೈ ಇಂಡಿಯನ್ಸ್ ಅಮೆಲಿಯಾ ಕೆರ್ ಅವರನ್ನು 1 ಕೋಟಿ ರೂ.ಗೆ ಬಿಡ್ ಮಾಡಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030423 0 0 0
<![CDATA[ಮುಖ್ಯ ಶಿಕ್ಷಕಿಯನ್ನೇ ಕೂಡಿಹಾಕಿದ ವಿದ್ಯಾರ್ಥಿನಿಯರು]]> https://publictv.in/allegation-of-harassment-by-head-teacher-student-protest-in-gadag/ Mon, 13 Feb 2023 11:18:37 +0000 https://publictv.in/?p=1030436 ಗದಗ: ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿನಿಯರು (Student) ಮುಖ್ಯ ಶಿಕ್ಷಕಿಯನ್ನು (Head Teacher) ಕೂಡಿ ಹಾಕಿ, ಶಾಲೆ ಕೊಠಡಿಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಗದಗ (Gadag) ಜಿಲ್ಲೆಯ ಗಜೇಂದ್ರಗಢ ಪಟ್ಟಣದಲ್ಲಿ ನಡೆದಿದೆ.

ಜಿಲ್ಲೆಯ ಗಜೇಂದ್ರಗಢ ಸರ್ಕಾರಿ ಬಾಲಕಿಯರ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ಮುಖ್ಯ ಶಿಕ್ಷಕಿ ಅನ್ನಪೂರ್ಣ ರಾಠೋಡ್ ಎಂಬುವವರನ್ನು ಕೂಡಿಹಾಕಿದ್ದಾರೆ. ಶಿಕ್ಷಕಿ ಅನ್ನಪೂರ್ಣ ಅವರು ವಿದ್ಯಾರ್ಥಿಗಳಿಗೆ ಅಶ್ಲೀಲ ಪದಗಳಿಂದ ನಿಂದಿಸಿ, ಮನಬಂದಂತೆ ಹೊಡೆದು ಚಿತ್ರಹಿಂಸೆ ಕೊಡುತ್ತಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಯ ಪಾಲಕರು ಶಿಕ್ಷಕಿಯನ್ನು ಪ್ರಶ್ನಿಸಲು ಬಂದರೆ, ನಿಮ್ಮ ಮಕ್ಕಳು ನಮಗೆ ಗೊತ್ತಿಲ್ಲ, ಒಳಗೆ ಬರಬೇಡಿ, ಕಂಪೌಂಡ್ ಹೊರಗೆ ನಿಂತು ಮಾತನಾಡಿ ಎಂದು ಉಡಾಫೆ ಉತ್ತರಗಳನ್ನು ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಕಿ ಅನ್ನಪೂರ್ಣ ದುರಾಡಳಿತದಿಂದ ರೊಚ್ಚಿಗೆದ್ದ ವಿದ್ಯಾರ್ಥಿನಿಯರು ಒಟ್ಟಾಗಿ ಕ್ಲಾಸ್ ಬಹಿಷ್ಕರಿಸಿ, ಅವರನ್ನು ಕೂಡಿ ಹಾಕಿ ಶಾಲಾ ಕೊಠಡಿಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಪ್ರತಿಭಟನೆಗೆ ಪಾಲಕರು ಸಹ ಸಾಥ್ ನೀಡಿದರು. ಅಷ್ಟೇ ಅಲ್ಲದೇ ನನ್ನ ವಿಷಯ ನಿಮ್ಮ ಪಾಲಕರಿಗೆ ತಿಳಿಸಿದರೇ ಆ ವಿದ್ಯಾರ್ಥಿನಿ ಹೆಸರು ಹಾಗೂ ಆ ಪಾಲಕರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದರಂತೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಬೇಕೇ ಬೇಕು ನ್ಯಾಯ ಬೇಕು, ಈ ಹೆಡ್‍ಮಾಸ್ಟರ್ ಬೇಡ ಎಂದು ಘೋಷಣೆ ಕೂಗಿ ಪ್ರತಿಭಟಿಸಿದರು. ಇದನ್ನೂ ಓದಿ: ಮೂಡಿಗೆರೆ ಬಿಜೆಪಿ ಶಾಸಕ ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ

ಈ ಬಗ್ಗೆ ಮಾಹಿತಿ ನೀಡಿದರೂ ಸ್ಥಳಕ್ಕೆ ಬಾರದ ಬಿಇಓ ಗಾಯತ್ರಿ ಸಜ್ಜನ್ ವಿರುದ್ಧ ಸಹ ಘೋಷಣೆ ಕೂಗಿದರು. ಕೂಡಲೇ ಸ್ಥಳಕ್ಕೆ ಡಿಡಿಪಿಐ, ಬಿಇಓ, ತಹಶೀಲ್ದಾರ್‌ ಅಧಿಕಾರಿಗಳು ಬರುವಂತೆ ಪಟ್ಟು ಹಿಡಿದರು. ಕೂಡಲೇ ಮುಖ್ಯ ಶಿಕ್ಷಕಿ ಅನ್ನಪೂರ್ಣಳನ್ನು ಅಮಾನತು ಮಾಡುವಂತೆ ವಿದ್ಯಾರ್ಥಿನಿಗಳು ಹಾಗೂ ಪಾಲಕರ ಆಗ್ರಹಿಸಿದರು. ನಂತರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದರು. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗೆ ಎಸ್‌ಡಿಪಿಐ ಟಿಕೆಟ್ – ಜೈಲಿನಿಂದಲೇ ಸ್ಪರ್ಧೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030436 0 0 0
<![CDATA[ಅಧಿಕೃತವಾಗಿ ದಕ್ಷಿಣದ ಸಿನಿಮಾಗಳಿಗೆ ಎಂಟ್ರಿ ಕೊಟ್ಟ ಶ್ರೀದೇವಿ ಪುತ್ರಿ]]> https://publictv.in/sridevis-daughter-officially-entered-the-south-cinema/ Mon, 13 Feb 2023 12:12:25 +0000 https://publictv.in/?p=1030459 ಬಾಲಿವುಡ್ (Bollywood) ಖ್ಯಾತ ನಟಿ ಶ್ರೀದೇವಿ (Sridevi) ಪುತ್ರಿ ಜಾನ್ವಿ ಕಪೂರ್ (Janhvi Kapoor) ದಕ್ಷಿಣದ ಸಿನಿಮಾ ರಂಗಕ್ಕೆ ಪ್ರವೇಶ ಮಾಡಲಿದ್ದಾರೆ ಎಂಬ ಸುದ್ದಿಯಿತ್ತು. ಅದರಲ್ಲೂ ತೆಲುಗು ಮತ್ತು ತಮಿಳು ಸಿನಿಮಾ ರಂಗದ ನಟರ ಚಿತ್ರಗಳಿಗೆ ಜಾನ್ವಿ ಆಯ್ಕೆಯಾಗಲಿದ್ದಾರೆ ಎನ್ನುವ ಸುದ್ದಿ ಹಲವು ತಿಂಗಳಿಂದ ಹರಿದಾಡುತ್ತಿತ್ತು. ಅದೀಗ ನಿಜವಾಗಿದೆ. ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ (Junior N.T.R) ಹೊಸ ಸಿನಿಮಾಗೆ ಜಾನ್ವಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಬಾಲಿವುಡ್ ನಲ್ಲಿ ಜಾನ್ವಿಗೆ ಅಷ್ಟೇನೂ ಬೇಡಿಕೆ ಇರದೇ ಇದ್ದರೂ, ಶ್ರೀದೇವಿ ಪುತ್ರಿ ಎನ್ನುವ ಕಾರಣಕ್ಕಾಗಿ ಹೆಚ್ಚು ಡಿಮ್ಯಾಂಡ್ ನಲ್ಲಿದ್ದಾರೆ. ಅಲ್ಲದೇ, ಸೋಷಿಯಲ್ ಮೀಡಿಯಾ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನು ಅವರು ಹೊಂದಿದ್ದಾರೆ. ಅಪ್ಪನ ಜೊತೆಯಲ್ಲಿ ಬ್ಯುಸಿನೆಸ್ ನಲ್ಲೂ ಜಾನ್ವಿ ತೊಡಗಿಕೊಂಡಿದ್ದಾರೆ. ಹೀಗಾಗಿ ಜಾನ್ವಿ ಮೇಲೆ ಸಾಕಷ್ಟು ನಿರೀಕ್ಷೆ ಕೂಡ ಇದೆ. ಇದನ್ನೂ ಓದಿ:ಬೆಸ್ಟ್ ಫ್ರೆಂಡ್ ಪತಿಯನ್ನೇ ಪಟಾಯಿಸಿದಳು ಎಂದವರಿಗೆ ನಟಿ ಹನ್ಸಿಕಾ ಸ್ಪಷ್ಟನೆ

ಅಂದಹಾಗೆ  ಜ್ಯೂನಿಯರ್ ಎನ್.ಟಿ.ಆರ್ ನಟನೆಯ ಮುಂದಿನ ಸಿನಿಮಾವನ್ನು ಕೊರಟಾಲ ಶಿವ (Koratala Shiva) ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ. ಜ್ಯೂನಿಯರ್ ನಟನೆಯ 30ನೇ ಸಿನಿಮಾ ಇದಾಗಿದೆ. ಇದೇ ಚಿತ್ರಕ್ಕೆ ನಾಯಕಿಯ ವಿಚಾರದಲ್ಲಿ ಈ ಹಿಂದೆ ರಶ್ಮಿಕಾ ಮಂದಣ್ಣ ಸೇರಿದಂತೆ ಹಲವು ನಟಿಯರ ಹೆಸರು ಕೇಳಿ ಬಂದಿದ್ದವು. ಆದರೆ, ಅಂತಿಮವಾಗಿ ಜಾನ್ವಿ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಅಧಿಕೃತವಾಗಿ ಸಿನಿಮಾ ತಂಡ ಈ ಕುರಿತು ಮಾಹಿತಿ ಕೊಡದೇ ಇದ್ದರೂ, ಚಿತ್ರತಂಡದಿಂದಲೇ ಈ ಸುದ್ದಿ ಸೋರಿಕೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದರಿಂದ ಈ ಆಯ್ಕೆ ನಡೆದಿದೆ ಎಂದು ಹೇಳಲಾಗುತ್ತಿದೆ. ಕೆಲವೇ ದಿನಗಳಲ್ಲೇ ಚಿತ್ರತಂಡದಿಂದಲೇ ಅಧಿಕೃತ ಮಾಹಿತಿ ಹೊರ ಬೀಳುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030459 0 0 0
<![CDATA[ಚರ್ಚ್‌ಗೆ ಬೆಂಕಿ ಹಾಕಿ, ಗೋಡೆ ಮೇಲೆ ರಾಮ ಎಂದು ಬರೆದ ಕಿಡಿಗೇಡಿಗಳು]]> https://publictv.in/church-torched-ram-written-on-wall-inside-at-madhya-pradesh/ Mon, 13 Feb 2023 12:31:36 +0000 https://publictv.in/?p=1030462 ಭೋಪಾಲ್: ಅನಾಮಿಕರ ಗುಂಪೊಂದು ಚರ್ಚ್‍ಗೆ (Church) ಬೆಂಕಿ ಹಚ್ಚಿ, ಗೋಡೆಯ ಮೇಲೆ ರಾಮ ಎಂದು ಬರೆದ ಘಟನೆ ಮಧ್ಯಪ್ರದೇಶದಲ್ಲಿ (Madhya Pradesh) ನಡೆದಿದೆ.

ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ ಸುಖತಾವಾ ಬ್ಲಾಕ್‍ನ ಚರ್ಚ್‍ನಲ್ಲಿ ಈ ಘಟನೆ ನಡೆದಿದೆ. ಘಟನೆಯಿಂದ ಚರ್ಚ್‍ನಲ್ಲಿದ್ದ ಧಾರ್ಮಿಕ ಗ್ರಂಥಗಳು, ಪಿಠೋಪಕರಣಗಳೆಲ್ಲವೂ ಬೆಂಕಿಗೆ ಆಹುತಿಯಾಗಿವೆ. ಜೊತೆಗೆ ಗೊಡೆಯ ಮೇಲೆ ಕಿಡಿಗೇಡಿಗಳು ರಾಮ (Ram) ಎಂದು ಬರೆದು ಪರಾರಿಯಾಗಿದ್ದಾರೆ.

ಘಟನೆಗೆ ಸಂಬಂಧಿಸಿ ಕಿಡಿಗೇಡಿಗಳ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು 5 ವರ್ಷಗಳ ಹಿಂದೆ ನಿರ್ಮಿಸಲಾದ ಚರ್ಚ್‍ನ ಕಿಟಕಿಯ ಬಾಗಿಲನ್ನು ತೆಗೆದು, ಒಳಗೆ ಹೋಗಿ ರಾಮ್ ಎಂದು ಬರೆದು, ಬೆಂಕಿ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮುಖ್ಯ ಶಿಕ್ಷಕಿಯನ್ನೇ ಕೂಡಿಹಾಕಿದ ವಿದ್ಯಾರ್ಥಿನಿಯರು

ಕೆಸಲಾ ಬ್ಲಾಕ್‍ನ ಸುಖ್ತಾವಾ ಗ್ರಾಮದಲ್ಲಿ ಇರುವ ಈ ಚರ್ಚ್ ಅಮೆರಿಕದ ಇವಾಂಜೆಲಿಕಲ್ ಲುಥೆರನ್ ಚರ್ಚ್‍ಗೆ ಸಂಪರ್ಕ ಹೊಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗೆ ಎಸ್‌ಡಿಪಿಐ ಟಿಕೆಟ್ – ಜೈಲಿನಿಂದಲೇ ಸ್ಪರ್ಧೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030462 0 0 0
<![CDATA[ಯಶ್‌, ರಿಷಬ್‌, ಅಶ್ವಿನಿ ಭೇಟಿ ಮಾಡಿದ ಮೋದಿ]]> https://publictv.in/pm-modi-meets-rocking-star-yash-ashwini-puneeth-rajkumar-and-rishab-shetty/ Mon, 13 Feb 2023 12:27:32 +0000 https://publictv.in/?p=1030463

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030463 0 0 0
<![CDATA[2ನೇ ಹಂತದ ಆಯ್ಕೆಯಲ್ಲಿ 10 ಅಭ್ಯರ್ಥಿಗಳ ನೇಮಕ ಮಾಡ್ತೇನೆ: ಹೆಚ್‌ಡಿಕೆ]]> https://publictv.in/karnataka-election-2023-hd-kumaraswamy-said-10-candidates-will-be-appointed-during-the-selection-of-2nd-stage-candidates/ Mon, 13 Feb 2023 13:11:18 +0000 https://publictv.in/?p=1030469 ಬೆಳಗಾವಿ: ಎರಡನೇ ಹಂತದ ಅಭ್ಯರ್ಥಿಗಳ ಆಯ್ಕೆ ಸಂದರ್ಭದಲ್ಲಿ 10 ಅಭ್ಯರ್ಥಿಗಳ ನೇಮಕ ಮಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ತಿಳಿಸಿದರು.

ಬೈಲಹೊಂಗಲ ತಾಲೂಕಿನ ತಡಸಲೂರು ಗ್ರಾಮದಲ್ಲಿ ಮಾತನಾಡಿದ ಅವರು, ಸಮರ್ಥವಾದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತೇನೆ. 1994ರಲ್ಲಿ ಜಿಲ್ಲೆಯಲ್ಲಿ ಜನತಾ ದಳಕ್ಕೆ ಆಶೀರ್ವಾದ ಮಾಡಿದ್ದರು. ಸ್ವತಂತ್ರ ಸರ್ಕಾರದ ಗುರಿ ಇಟ್ಟುಕೊಂಡು ಹೊರಟಿದ್ದೇನೆ. ಅದರಲ್ಲಿ ಯಶಸ್ವಿಯಾಗುವ ಭರವಸೆ ಇದೆ. ಜಿಲ್ಲೆಯಲ್ಲಿ ಯಾವ ದೊಡ್ಡ ನಾಯಕರು ಬರುತ್ತಾರೆ ಎನ್ನುವುದು ಶೀಘ್ರದಲ್ಲೇ ಗೊತ್ತಾಗಲಿದೆ ಎಂದರು.

ಕೋಲಾರದಲ್ಲೂ ದಲಿತ ಸಿಎಂ ಅಭಿಯಾನ ವಿಚಾರಕ್ಕೆ ಪ್ರತಿಕ್ರಿಯಿಸಿ ಕಾಂಗ್ರೆಸ್ (Congress) ನಾಯಕರೇ ಮಾಡುತ್ತಿರಬೇಕು, ನೋಡೋಣ. ದಲಿತ ಸಿಎಂ ಆಗಬಾರದು ಎಂಬುದು ಎಲ್ಲಿಯೂ ಇಲ್ಲ. ಯಾವುದೇ ಸಮಾಜದವರು ಸಿಎಂ ಆಗಲು ಸಂವಿಧಾನದಲ್ಲಿ ಹಕ್ಕು ಇದೆ. ಶಾಸಕರ ಬೆಂಬಲದ ಸಂಖ್ಯೆಗೆ ಅನುಗುಣವಾಗಿ ಸಿಎಂ ಆಗಬಹುದು ಎಂದು ಹೇಳಿದರು.

ಚನ್ನಪಟ್ಟಣದಲ್ಲಿ ನಟಿ ರಮ್ಯಾ (Ramya) ಸ್ಪರ್ಧೆ ಮಾಡ್ತಾರೆ ಎನ್ನುವ ವದಂತಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯಾರು ಬೇಕಾದರೂ ಸ್ಪರ್ಧೆ ಮಾಡಲಿ. ಇದು ಆಯಾ ಪಕ್ಷಕ್ಕೆ ಬಿಟ್ಟ ವಿಚಾರವಾಗಿದೆ. ಅದರ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ. ನನ್ನ ಕೆಲಸ ನಾನು ಮಾಡುತ್ತೇನೆ, ಈಗಲೂ ರಾಮನಗರ, ಚನ್ನಪಟ್ಟಣದಲ್ಲಿ ಜೆಡಿಎಸ್ ಬಗ್ಗೆ ಜನರಲ್ಲಿ ವಿಶ್ವಾಸವಿದೆ. ಈ ಸಲ ನನ್ನ ವಿರುದ್ಧ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆ ಇಲ್ಲ. ಜನರಿಗೆ ನನ್ನ ಮೇಲೆ ವಿಶ್ವಾಸ ಇದೆ. ಚನ್ನಪಟ್ಟಣದಲ್ಲಿ ಮನೆ ಮಗನಿಂತ ಹೆಚ್ಚಾಗಿ ಪ್ರಿತಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಗನ ಗೆಲುವಿಗಾಗಿ ಜೆಡಿಎಸ್ (JDS) ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪ್ರಾರ್ಥನೆ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಮಗ ಚುನಾವಣೆ ನಿಂತಾಗ ಗೆಲ್ಲಬೇಕು ಎನ್ನುವುದು ಎಲ್ಲ ಕುಟುಂಬದಲ್ಲಿ ಇರುತ್ತದೆ. ಇದರ ಬಗ್ಗೆ ಹೆಚ್ಚಿನ ಚರ್ಚೆ ಮಾಡೋದು ಅನಗತ್ಯ ಎಂದರು. ಇದನ್ನೂ ಓದಿ: ಚರ್ಚ್‌ಗೆ ಬೆಂಕಿ ಹಾಕಿ, ಗೊಡೆ ಮೇಲೆ ರಾಮ ಎಂದು ಬರೆದ ಕಿಡಿಗೇಡಿಗಳು

ಇಡೀ ರಾಜ್ಯದಲ್ಲಿ ಪಂಚರತ್ನ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇದೇ ರೀತಿಯ ವಾತಾವರಣ ಇಂದು (ಸೋಮವಾರ) ಬೆಳಗಾವಿ ಜಿಲ್ಲೆಯಲ್ಲಿ ನಿರ್ಮಾಣ ಆಗಿದೆ. ಸಾಲ ಮನ್ನಾದಿಂದ ಬೆಳಗಾವಿ ಜಿಲ್ಲೆಗೆ ಅತಿ ಹೆಚ್ಚು ಲಾಭ ಸಿಕ್ಕಿದೆ. ರಾಜ್ಯದಲ್ಲಿ ಮೂರು ಸಾವಿರ ಕೋಟಿ ರೂ. ಉಪಯೋಗಕ್ಕೆ ಬಂದಿದೆ. ಪ್ರತಿಯೊಂದರಲ್ಲೂ ಅನಕೂಲ ಮಾಡಿದ್ದೀಯಾ ನಿನ್ನ ಋಣ ತೀರಿಸುತ್ತೇವೆ ಎಂದು ಜನ ಹೇಳುತ್ತಿದ್ದಾರೆ. ಪಂಚರತ್ನ ಯೋಜನೆಯ ಬಗ್ಗೆ ಜನರಲ್ಲಿ ವಿಶ್ವಾಸ ಮೂಡುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮುಖ್ಯ ಶಿಕ್ಷಕಿಯನ್ನೇ ಕೂಡಿಹಾಕಿದ ವಿದ್ಯಾರ್ಥಿನಿಯರು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030469 0 0 0
<![CDATA[ಕಳೆದ 5 ವರ್ಷಗಳಲ್ಲಿ ರಷ್ಯಾದಿಂದ 13 ಶತಕೋಟಿ ಡಾಲರ್ ಮೌಲ್ಯದ ಶಸ್ತಾಸ್ತ್ರ ಪೂರೈಕೆ]]> https://publictv.in/russian-arms-supplies-to-india-worth-13-billion-in-past-5-years-says-report/ Mon, 13 Feb 2023 13:10:15 +0000 https://publictv.in/?p=1030474 ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಭಾರತಕ್ಕೆ (India) ಸುಮಾರು 13 ಶತಕೋಟಿ ಡಾಲರ್ ಮೌಲ್ಯದ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿರುವುದಾಗಿ ರಷ್ಯಾದ (Russia) ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಅಷ್ಟೇ ಅಲ್ಲದೇ ಹತ್ತು ಶತಕೋಟಿ ಡಾಲರ್ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಮುಂದಾಗಿದೆ ಎಂದು ತಿಳಿಸಿದೆ.

ಭಾರತ ಹೆಚ್ಚಿನ ಪ್ರಮಾಣದ ಶಸ್ತ್ರಾಸ್ರಗಳನ್ನು (Arms) ರಷ್ಯಾದಿಂದ ಖರೀದಿಸುವ ದೇಶವಾಗಿದೆ. ಖರೀದಿಯ ಆರ್ಡರ್‌ನಲ್ಲಿ ಶೇ.20 ರಷ್ಟು ಭಾರತದ ಪಾಲಿದೆ ಎಂದು ಅದು ತನ್ನ ವರದಿಯಲ್ಲಿ ತಿಳಿಸಿದೆ.

ಈ ಕಾರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರು ಡಿಸೆಂಬರ್‌ನಲ್ಲಿ ಶಾಂತಿ ಮಾತುಕತೆಗೆ ಕರೆಕೊಟ್ಟಿದ್ದು ನೇರವಾಗಿ ರಷ್ಯಾ, ಉಕ್ರೇನ್ ಮೇಲೆ ನಡೆಸಿದ ದಾಳಿಯನ್ನು ಖಂಡಿಸಲು ಭಾರತಕ್ಕೆ ಸಾಧ್ಯವಾಗಿಲ್ಲ ಎಂದು ಅದು ತನ್ನ ವರದಿಯಲ್ಲಿ ತಿಳಿಸಿದೆ. ಇದನ್ನೂ ಓದಿ: ಭಾರತಕ್ಕೆ ರಷ್ಯಾದಿಂದ ಬಂತು ಎಸ್ 400 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆ

ಭಾರತ ಸೇರಿದಂತೆ, ಚೀನಾ ಮತ್ತು ಆಗ್ನೇಯ ಏಷ್ಯಾದ ದೇಶಗಳು ರಷ್ಯಾದ ಶಸ್ತ್ರಾಸ್ತ್ರಗಳನ್ನು ಕೊಂಡುಕೊಳ್ಳಲು ಮನಸ್ಸು ಮಾಡುತ್ತಿವೆ ಎಂದು ಮಿಲಿಟರಿ ತಾಂತ್ರಿಕ ಸೇವೆಯ ಮುಖ್ಯಸ್ಥ ಡ್ಮಿಟ್ರೈ ಶುಘೈವ್ ತಿಳಿಸಿದ್ದಾಗಿ ವರದಿಯಲ್ಲಿ ಹೇಳಲಾಗಿದೆ.

ಏಷ್ಯಾದ ದೇಶಗಳಿಂದ ಎಸ್-400 ಟ್ರಯಾಫ್ ಕ್ಷಿಪಣಿ, ಸುಕೋಯ್‌ 30 ಯುದ್ಧ ವಿಮಾನಗಳು, ಮಿಗ್-29 ಹೆಲಿಕಾಪ್ಟರ್ ಮತ್ತು ಡ್ರೋಣ್‌ ಖರೀದಿಗೆ ಬೇಡಿಕೆಯಿದೆ ಎಂದು ಶುಘೈವ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ 14ನೇ ಅಂತರಾಷ್ಟ್ರೀಯ ಏರ್ ಶೋಗೆ 200 ಬಗೆಯ ವಿವಿಧ ಮಾದರಿಯ ಶಸ್ತ್ರಾಸ್ತ್ರಗಳು ಪ್ರದರ್ಶನಗೊಳ್ಳಲಿದೆ. ಏರ್ ಶೋನಲ್ಲಿ ಪ್ರದರ್ಶನಗೊಳ್ಳುವ ವಿಮಾನಗಳ ಬೇಡಿಕೆ ಆಧಾರದ ಮೇಲೆ ಸ್ಥಳೀಯವಾಗಿ ಉತ್ಪಾದಿಸಲು ಕಂಪನಿಗಳಿಗೆ ಭಾರತ ಒತ್ತಾಯಿಸಲಿದೆ ಎಂದು ವರದಿಯಲ್ಲಿ ತಿಳಿಸಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030474 0 0 0
<![CDATA[ದಿನ ಭವಿಷ್ಯ: 14-02-2023]]> https://publictv.in/daily-horoscope-14-02-2023/ Tue, 14 Feb 2023 00:30:35 +0000 https://publictv.in/?p=1030410 ಪಂಚಾಂಗ: ಸಂವತ್ಸರ - ಶುಭಕೃತ್ ಋತು - ಶಿಶಿರ ಅಯನ - ಉತ್ತರಾಯಣ ಮಾಸ - ಮಾಘ ಪಕ್ಷ - ಕೃಷ್ಣ ತಿಥಿ - ಅಷ್ಟಮಿ ನಕ್ಷತ್ರ - ಅನುರಾಧ

ರಾಹುಕಾಲ: 03 : 29 PM TO 04 : 57 PM ಗುಳಿಕಕಾಲ: 12 : 33 PM TO 02 : 01 PM ಯಮಗಂಡಕಾಲ: 09 : 38 AM TO 11 : 06 AM

ಮೇಷ: ತಾಯಿಯೊಂದಿಗೆ ಕಲಹ, ಪ್ರಕಾಶಕರಿಗೆ ಶುಭ ಸಮಯ, ವಿದ್ಯಾರ್ಥಿಗಳಿಗೆ ಶುಭ.

ವೃಷಭ: ಅಧಿಕ ಸಂಶಯ ಅಪನಂಬಿಕೆಗಳು, ಸ್ವಂತ ವ್ಯವಹಾರದಲ್ಲಿ ನಷ್ಟ, ಸರ್ಕಾರಿ ಉದ್ಯೋಗದಲ್ಲಿರುವವರಿಗೆ ಬಡ್ತಿ.

ಮಿಥುನ: ಮಕ್ಕಳ ಆಟಿಕೆ ತಯಾರಿಕರಿಗೆ ಶುಭ, ಕ್ರೀಡಾ ವಸ್ತುಗಳ ಮಾರಾಟಸ್ಥರಿಗೆ ಆದಾಯ, ಸಾಂಸಾರಿಕ ಕಲಹ.

ಕರ್ಕಾಟಕ: ದಿನಗೂಲಿ ನೌಕರರಿಗೆ ಆದಾಯ, ಕೃಷಿ ವಿದ್ಯಾರ್ಥಿಗಳಿಗೆ ಸೌಲಭ್ಯಗಳು, ಪ್ರಾಪ್ತಿ ಮಹಿಳೆಯರಿಗೆ ಅನಾರೋಗ್ಯ.

ಸಿಂಹ: ಪುಸ್ತಕ ವ್ಯಾಪಾರಿಗಳಿಗೆ ಲಾಭ, ಜವಾಬ್ದಾರಿಯಿಂದ ನೆಮ್ಮದಿ ಭಂಗ, ಲಾಯರ್ ಗಳಿಗೆ ಶುಭ.

ಕನ್ಯಾ: ಆಭರಣ ವ್ಯಾಪಾರದಲ್ಲಿ ನಷ್ಟ, ವಿದೇಶದ ವೃತ್ತಿದಾರರಿಗೆ ಮುಂಬಡ್ತಿ, ಕೃಷಿಕರಿಗೆ ಶುಭ.

ತುಲಾ: ಸಾಂಪ್ರದಾಯಿಕ ವೈದ್ಯರಿಗೆ ಬೇಡಿಕೆ, ಕೃಷಿ ಸಂಬಂಧಿತ ವ್ಯವಹಾರಗಳಲ್ಲಿ ಹಿನ್ನಡೆ, ಹಣ ಹೂಡಿಕೆಯಲ್ಲಿ ಲಾಭದಾಯಕ.

ವೃಶ್ಚಿಕ: ಟ್ರಾವೆಲ್ ಏಜೆನ್ಸಿಯವರಿಗೆ ಲಾಭದಾಯಕ, ಅಧಿಕಾರಿಗಳ ಸಲಹೆಯನ್ನು ಆಲಿಸಿ, ವೈದ್ಯಕೀಯರಿಗೆ ಅಶುಭ.

ಧನಸ್ಸು: ಇಂಜಿನಿಯರ್ ಗಳಿಗೆ ನಷ್ಟ, ಸಹನೆಯಿಂದ ವರ್ತಿಸಿ, ವಾಹನ ಲಾಭ.

ಮಕರ: ಗ್ರಹ ನಿರ್ಮಾಣದ ಯೋಜನೆ ಬೇಡ, ವ್ಯಾಪಾರಿಗಳಿಗೆ ಲಾಭ, ಸುಖ ಜೀವನ ನಡೆಸುವ ಕನಸು.

ಕುಂಭ: ಹೋಟೆಲ್ ಉದ್ಯಮದಲ್ಲಿ ಲಾಭ, ಸಾಮಾಜಿಕ ಕಾರ್ಯಗಳತ್ತ ಆಸಕ್ತಿ, ಹಣಕಾಸಿನ ವ್ಯವಹಾರದಲ್ಲಿ ಎಚ್ಚರ.

ಮೀನ: ರೇಷ್ಮೆ ವ್ಯಾಪಾರಿಗಳಿಗೆ ನಷ್ಟ, ಸಂಭವ ವಿದ್ಯಾರ್ಥಿಗಳಿಗೆ ಶುಭ, ಕಲಾವಿದರಿಗೆ ಶುಭ ಕಬ್ಬಿಣ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030410 0 0 0
<![CDATA[ವ್ಯಾಲೆಂಟೈನ್ಸ್ ಡೇಗೆ ಎಗ್‌ಲೆಸ್ ಬ್ರೌನಿ ಕಪ್‌ಕೇಕ್ ಮಾಡಿ - ಪ್ರೀತಿ ಪಾತ್ರರನ್ನು ಇಂಪ್ರೆಸ್ ಮಾಡಿ]]> https://publictv.in/make-eggless-brownie-cupcakes-for-valentines-day-impress-your-loved-ones/ Tue, 14 Feb 2023 02:30:57 +0000 https://publictv.in/?p=1030444 ಪ್ರೇಮಿಗಳ ದಿನದ ಸೆಲೆಬ್ರೇಷನ್‌ಗೆ ನೀವು ನಿಮ್ಮ ಪ್ರೀತಿ ಪಾತ್ರರನ್ನು ಖುಷಿಪಡಿಸಲು ಏನಾದರೂ ಸ್ಪೆಷಲ್ ರೆಸಿಪಿ ಮಾಡಬೇಕಲ್ವಾ? ನಾವಿಂದು ವ್ಯಾಲೆಂಟೈನ್ಸ್ ಡೇಗೆ ಒಂದು ಸ್ಪೆಷಲ್ ರೆಸಿಪಿ ಹೇಳಿಕೊಡುತ್ತೇವೆ. ಎಗ್‌ಲೆಸ್ ಬ್ರೌನಿ ಕಪ್‌ಕೇಕ್ (Eggless Brownie Cupcake) ಅನ್ನು ನೀವೂ ಮಾಡಿ, ನಿಮ್ಮ ಪ್ರೀತಿಪಾತ್ರರಿಗೆ ನೀಡಿ ಅವರನ್ನು ಇಂಪ್ರೆಸ್ ಮಾಡಿ.

ಬೇಕಾಗುವ ಪದಾರ್ಥಗಳು: ಕೋಕೋ ಪೌಡರ್ - ಅರ್ಧ ಕಪ್ ಬಿಸಿ ನೀರು - ಮುಕ್ಕಾಲು ಕಪ್ ಬ್ರೌನ್ ಶುಗರ್ - 1 ಕಪ್ ಮಾಗಿದ ಬಾಳೆಹಣ್ಣು - 1 ತೆಂಗಿನ ಎಣ್ಣೆ - ಅರ್ಧ ಕಪ್ ವೆನಿಲ್ಲಾ ಸಾರ - 1 ಟೀಸ್ಪೂನ್ ಮೈದಾ ಹಿಟ್ಟು - ಒಂದೂವರೆ ಕಪ್ ಅಡುಗೆ ಸೋಡಾ - ಅರ್ಧ ಟೀಸ್ಪೂನ್ ಉಪ್ಪು - ಅರ್ಧ ಟೀಸ್ಪೂನ್ ಇದನ್ನೂ ಓದಿ: ವಿಶೇಷ ದಿನಗಳಿಗಾಗಿ ಸಿಹಿ ಸಿಹಿ ಮಲಾಯಿ ಲಡ್ಡು ರೆಸಿಪಿ

ಮಾಡುವ ವಿಧಾನ: * ಮೊದಲಿಗೆ ಓವನ್ ಅನ್ನು 180 ಡಿಗ್ರಿ ಸೆಲ್ಸಿಯಸ್‌ನಲ್ಲಿ ಪೂರ್ವಭಾವಿಯಾಗಿ ಕಾಯಿಸಿಕೊಳ್ಳಿ. * ಒಂದು ಬಟ್ಟಲಿಗೆ ಕೋಕೋ ಪೌಡರ್ ಮತ್ತು ಬೆಚ್ಚಗಿನ ನೀರನ್ನು ಸೇರಿಸಿ ಚೆನ್ನಾಗಿ ಬೆರೆಸಿ. * ನಂತರ ಸಕ್ಕರೆ ಸೇರಿಸಿ, ಅದು ಕರಗುವವರೆಗೆ ಕಲಕಿ. * ಒಂದು ಫೋರ್ಕ್‌ನ ಸಹಾಯದಿಂದ ಮಾಗಿದ ಬಾಳೆಹಣ್ಣನ್ನು ಚೆನ್ನಾಗಿ ಕಿವುಚಿಕೊಳ್ಳಿ. ನಂತರ ಅದನ್ನು ಕೋಕೋ ಪೌಡರ್ ಹಾಗೂ ಸಕ್ಕರೆಯ ಮಿಶ್ರಣಕ್ಕೆ ಸೇರಿಸಿ. * ಅದಕ್ಕೆ ತೆಂಗಿನ ಎಣ್ಣೆ ಹಾಗೂ ವೆನಿಲ್ಲಾ ಸಾರವನ್ನು ಸೇರಿಸಿ, ಚೆನ್ನಾಗಿ ಮಿಶ್ರಣವಾಗುವವರೆಗೆ ಮಿಕ್ಸ್ ಮಾಡಿ. * ಈಗ ಮೈದಾ ಹಿಟ್ಟು, ಅಡುಗೆ ಸೋಡಾ ಹಾಗೂ ಉಪ್ಪು ಸೇರಿಸಿ, ಎಲ್ಲವನ್ನೂ ಸ್ವಲ್ಪ ಮಿಶ್ರಣ ಮಾಡಿ. * ಈಗ ಕೇಕ್ ತಯಾರಿಸುವ ಲೈನರ್ ಅಥವಾ ಮೌಲ್ಡ್‌ಗಳನ್ನು ತೆಗೆದುಕೊಂಡು, ಅದರಲ್ಲಿ ಹಿಟ್ಟನ್ನು ಸುರಿಯಿರಿ. * ಬೇಕಿಂಗ್ ಪಾತ್ರೆಯಲ್ಲಿ ಅವುಗಳನ್ನು ಇಟ್ಟು, ಓವನ್‌ನಲ್ಲಿ ಇರಿಸಿ. * 12-15 ನಿಮಿಷಗಳ ನಂತರ ಕಪ್‌ಕೇಕ್‌ಗಳು ಬೆಂದಿದೆಯೇ ಎಂದು ಪರಿಶೀಲಿಸಿ. * ಬಳಿಕ ಕೇಕ್‌ಗಳನ್ನು ಓವನ್‌ನಿಂದ ಹೊರ ತೆಗೆದು, 10 ನಿಮಿಷ ತಣ್ಣಗಾಗಲು ಬಿಡಿ. * ಇದೀಗ ಎಗ್‌ಲೆಸ್ ಬ್ರೌನಿ ಕಪ್‌ಕೇಕ್ ತಯಾರಾಗಿದ್ದು, ನಿಮ್ಮ ಪ್ರೀತಿಪಾತ್ರರಿಗೆ ನೀಡಿ. ಇದನ್ನೂ ಓದಿ: ಗರಿಗರಿಯಾದ ಗೋಬಿ 65 ಮಾಡಿ ನೋಡಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030444 0 0 0
<![CDATA[ರಾಜ್ಯದ ಹವಾಮಾನ ವರದಿ: 14-02-2023]]> https://publictv.in/karnataka-state-daily-weather-14-02-2023/ Tue, 14 Feb 2023 00:30:13 +0000 https://publictv.in/?p=1030456 ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇದೀಗ ಚಳಿ ಮಾಯವಾಗುತ್ತಿದ್ದು ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಬೆಳಗ್ಗೆ ಸಮಯದಲ್ಲಿ ಕೊಂಚ ಪ್ರಮಾಣದಲ್ಲಿ ಚಳಿ ವಾತಾವರಣ ಇರಲಿದ್ದು, ನಂತರ ಬಿಸಿಲಿನ ತಾಪಮಾನ ನಿಧಾನವಾಗಿ ಏರಿಕೆಯಾಗಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಶಿವಮೊಗ್ಗದಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಕಲಬುರಗಿಯಲ್ಲಿ ಗರಿಷ್ಠ 36 ಡಿಗ್ರಿ ಹಾಗೂ ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

weather

ನಗರಗಳ ಹವಾಮಾನ ವರದಿ: ಬೆಂಗಳೂರು: 31-14 ಮಂಗಳೂರು: 32-23 ಶಿವಮೊಗ್ಗ: 36-15 ಬೆಳಗಾವಿ: 33-17 ಮೈಸೂರು: 33-15 ಮಂಡ್ಯ: 34-15

weather

ಮಡಿಕೇರಿ: 31-13 ರಾಮನಗರ: 33-16 ಹಾಸನ: 32-14 ಚಾಮರಾಜನಗರ: 33-15 ಚಿಕ್ಕಬಳ್ಳಾಪುರ: 31-14

weather

ಕೋಲಾರ: 31-14 ತುಮಕೂರು: 32-14 ಉಡುಪಿ: 33-22 ಕಾರವಾರ: 34-22 ಚಿಕ್ಕಮಗಳೂರು: 32-14 ದಾವಣಗೆರೆ: 34-16

Weather

ಹುಬ್ಬಳ್ಳಿ: 35-17 ಚಿತ್ರದುರ್ಗ: 33-16 ಹಾವೇರಿ: 35-16 ಬಳ್ಳಾರಿ: 34-17 ಗದಗ: 34-17 ಕೊಪ್ಪಳ: 34-18

Weather

ರಾಯಚೂರು: 34-16 ಯಾದಗಿರಿ: 34-16 ವಿಜಯಪುರ: 33-17 ಬೀದರ್: 34-20 ಕಲಬುರಗಿ: 36-16 ಬಾಗಲಕೋಟೆ: 34-17

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030456 0 0 0
<![CDATA[ಸವಾರರಿಗೆ ಗುಡ್ ನ್ಯೂಸ್ - ಟ್ರಾಫಿಕ್ ಫೈನ್ ಡಿಸ್ಕೌಂಟ್ ಸಮಯ ವಿಸ್ತರಣೆ]]> https://publictv.in/pay-traffic-fines-with-50-percent-discount-extended-till-feb-24/ Mon, 13 Feb 2023 13:35:25 +0000 https://publictv.in/?p=1030477 ಬೆಂಗಳೂರು: ಟ್ರಾಫಿಕ್ ಫೈನ್  (Traffic Fine)  50% ರಿಯಾಯಿತಿಯ (Discount) ಸಮಯವನ್ನು ವಿಸ್ತರಿಸುವುದಾಗಿ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷರಾಗಿರುವ ಹೈಕೋರ್ಟ್ ನ್ಯಾಯಮೂರ್ತಿ ಜಸ್ಟೀಸ್ ವಿರಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಿಯಾಯಿತಿ ದಂಡ ಸಂಗ್ರಹವನ್ನು ಮತ್ತೆ ವಿಸ್ತರಿಸಲಾಗಿದ್ದು, ಫೆ.14 ರಿಂದ 24ರವರೆಗೂ ಕಾಲಾವಕಾಶವಿದೆ. ಈ ಕುರಿತು ನಾಳೆ (ಮಂಗಳವಾರ) ಅಧಿಕೃತ ಆದೇಶ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಈ ಹಿಂದೆ ದಂಡ ಪಾವತಿಸಲು ಫೆ.11 ಕೊನೆಯ ದಿನಾಂಕವಾಗಿತ್ತು. ಕೊನೆಯ ದಿನಾಂಕವನ್ನು ವಿಸ್ತರಿಸಬೇಕೆಂದು ಜನರಿಂದ ಮನವಿ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ದಂಡ ವಿನಾಯಿತಿಯ ಮುಂದುವರಿಕೆಗೆ ಸಂಚಾರ ವಿಶೇಷ ಆಯುಕ್ತ ಮನವಿ ಮಾಡಿದ್ದರು. 2 ವಾರಗಳ ಕಾಲ ವಿನಾಯಿತಿ ವಿಸ್ತರಣೆಗೆ ಮನವಿ ಮಾಡಲಾಗಿದೆ. ನಾಳೆ ಈ ಬಗ್ಗೆ ನಿರ್ಧಾರ ಹೊರಬೀಳಲಿದೆ. ಫೆ. 14 ರಿಂದ ಫೆ. 28ರವರೆಗೆ ಮುಂದುವರಿಸುವ ಚಿಂತನೆ ಇದೆ. ಈ ಬಗ್ಗೆ ನಾಳೆ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಚರ್ಚ್‌ಗೆ ಬೆಂಕಿ ಹಾಕಿ, ಗೋಡೆ ಮೇಲೆ ರಾಮ ಎಂದು ಬರೆದ ಕಿಡಿಗೇಡಿಗಳು

ರಿಯಾಯಿತಿಯ ಕುರಿತು ಸರ್ಕಾರವನ್ನು ಒಪ್ಪಿಸಲು ನಮಗೆ ಮೂರು ತಿಂಗಳು ಕಾಲಾವಕಾಶ ಹಿಡಿಯಿತು. ಇದೀಗ ದಂಡ ಪಾವತಿ ಮಾಡುವ ಅವಧಿ ವಿಸ್ತರಣೆಗೆ ಕಾಲಾವಕಾಶ ಕೇಳಿದರು. ಈ ಕುರಿತು ವಿಶೇಷ ಆಯುಕ್ತರು ಪತ್ರ ಸಹ ಬರೆದಿದ್ದರು. ಜೊತೆಗೆ ಹಲವರು ಸಮಯ ವಿಸ್ತರಿಸಲು ಕಾಲಾವಕಾಶ ಕೇಳಿದ್ದರು. ಹೀಗಾಗಿ ದಂಡ ಕಟ್ಟಲು ಮತ್ತೆ ಕಾಲಾವಕಾಶ ನೀಡುವ ಚಿಂತನೆ ನಡೆಸಲಾಗಿದೆ. ಇನ್ನೂ ಎರಡು ಕೋಟಿಯಷ್ಟು ಟ್ರಾಫಿಕ್ ಕೇಸ್‍ಗಳು ಬಾಕಿಯಿವೆ. 800 ಕೋಟಿ ರೂ.ಗೂ ಹೆಚ್ಚು ಫೈನ್ ಹಣ ಸಂಗ್ರಹವಾಗಬೇಕಿದೆ ಎಂದರು. ಇದನ್ನೂ ಓದಿ: ಕಳೆದ 5 ವರ್ಷಗಳಲ್ಲಿ ರಷ್ಯಾದಿಂದ 13 ಶತಕೋಟಿ ಡಾಲರ್ ಮೌಲ್ಯದ ಶಸ್ತಾಸ್ತ್ರ ಪೂರೈಕೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030477 0 0 0
<![CDATA[ಬಿಜೆಪಿ ಗೆಲ್ಲಿಸುವ ಸುಪಾರಿ ಸಿದ್ದರಾಮಯ್ಯ ಪಡೆದಿದ್ರು: ಹೆಚ್‌ಡಿಕೆ]]> https://publictv.in/hd-kumaraswamy-said-siddaramaiah-helps-win-bjp-in-last-election/ Mon, 13 Feb 2023 14:16:03 +0000 https://publictv.in/?p=1030479 ಬೆಳಗಾವಿ: ಹಿಂದಿನ ಚುನಾವಣೆಯಲ್ಲಿ ಬಿಜೆಪಿ (BJP) ಗೆಲ್ಲಿಸುವ ಸುಪಾರಿಯನ್ನು ಸಿದ್ದರಾಮಯ್ಯ (Siddaramaiah) ಪಡೆದಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ತಿಳಿಸಿದರು.

ಬೈಲಹೊಂಗಲ ತಾಲೂಕಿನ ತಡಸಲೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕೋಲಾರದಲ್ಲಿ (Kolar) ಸ್ಪರ್ಧಿಸಲ್ಲ ಎಂಬ ಯಡಿಯೂರಪ್ಪ (BS Yediyurappa) ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಅವರಿಬ್ಬರು ಆಂತರಿಕವಾಗಿ ಒಬ್ಬರಿಗೊಬ್ಬರು ವಿಶ್ವಾಸದಲ್ಲಿ ಇದ್ದಾರೆ. ಸಿದ್ದರಾಮಯ್ಯ ಕೆಣಕಿ, ಕೆಣಕಿ ಮನೆಗೆ ಹೋಗುವ ಕಾಲ ಬಂದಿದೆ. ಜೆಡಿಎಸ್ (JDS) ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಈ ಚುನಾವಣೆ ನೋಡೋಣ ಏನಾಗುತ್ತದೆ‌. ಕೋಲಾರದಲ್ಲಿ ಏನಾಗುತ್ತದೆ ಎಂದು ಕಾದು ನೋಡಿ ಎಂದರು.

2008ರಲ್ಲಿ ಉಪಚುನಾವಣೆಯಲ್ಲಿ ಆಪರೇಷನ್ ಕಮಲ ಮಾಡಿದ್ದರು. ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಸಿದ್ದರಾಮಯ್ಯ ಸುಪಾರಿ ತೆಗೆದುಕೊಂಡರು. ಸುಪಾರಿಗೆ ಎಷ್ಟು ತಗೊಂಡಿದ್ದಾರೆ ಎಂದು ನಾನು ಸಾವಿರ ಸಲ ಕೇಳಿದ್ದೇನೆ. ಈವರೆಗೂ ಉತ್ತರ ಸಿಕ್ಕಿಲ್ಲ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕುಮಾರಸ್ವಾಮಿ ಕಾರಣ ಎನ್ನುತ್ತಾರೆ. ರಾಜ್ಯದಲ್ಲಿ ಬಿಜೆಪಿ ಸಧೃಢವಾಗಿ ಬೆಳೆಯಲು ಸಿದ್ದರಾಮಯ್ಯ ನಡವಳಿಕೆ ಕಾರಣರಾಗಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸವಾರರಿಗೆ ಗುಡ್ ನ್ಯೂಸ್ – ಟ್ರಾಫಿಕ್ ಫೈನ್ ಡಿಸ್ಕೌಂಟ್ ಸಮಯ ವಿಸ್ತರಣೆ

ಸಿದ್ದರಾಮಯ್ಯ ಅವರು ಮೊದಲು ಅವರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಈಗಲೂ ಬಿಜೆಪಿ ಗೆಲ್ಲಿಸುವ ಸುಪಾರಿಯನ್ನು ಸಿದ್ದರಾಮಯ್ಯ ಪಡೆದಿದ್ದಾರೆ. ಅವರು ಸಿಎಂ ಆದರೆ ಮಾತ್ರ ಕಾಂಗ್ರೆಸ್. ಇಲ್ಲವೇ ಪಕ್ಷ ಸಂಪೂರ್ಣವಾಗಿ ನಿರ್ಣಾಮ ಆಗಬೇಕು ಎನ್ನುವ ಉದ್ದೇಶ ಅಷ್ಟೇ ಅವರದ್ದಿದೆ. ಸೂರ್ಯ, ಚಂದ್ರ ಇರೋದು ಎಷ್ಟು ನಿಜವೋ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ನಿಜ ಎನ್ನುತ್ತಾರೆ.‌ ನೀವು ಅಲ್ಲೇ ಅರ್ಥ ಮಾಡಿಕೊಳ್ಳಬಹುದು ಕಾಂಗ್ರೆಸ್ ಈ ಬಾರಿ ನೆಲ ಕಚ್ಚಲಿದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: 2ನೇ ಹಂತದ ಆಯ್ಕೆಯಲ್ಲಿ 10 ಅಭ್ಯರ್ಥಿಗಳ ನೇಮಕ ಮಾಡ್ತೇನೆ: ಹೆಚ್‌ಡಿಕೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030479 0 0 0
<![CDATA[ಭದ್ರಾವತಿ VISL ಮುಚ್ಚುತ್ತೇವೆ: ಕೇಂದ್ರದಿಂದ ಅಧಿಕೃತ ಉತ್ತರ]]> https://publictv.in/bhadravati-visvesvaraya-iron-and-steel-plant-closure-union-government-informed-rajyasabha/ Mon, 13 Feb 2023 14:40:23 +0000 https://publictv.in/?p=1030480 ನವದೆಹಲಿ: ಚುನಾವಣೆ ಸನಿಹದಲ್ಲಿ ರಾಜಕೀಯ ಪಕ್ಷಗಳಿಗೆ ಅಸ್ತ್ರವಾಗಿ ಪರಿಣಮಿಸಿದ್ದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (VISL) ಮುಚ್ಚುವುದಾಗಿ ಕೇಂದ್ರ ಸರ್ಕಾರ ಅಧಿಕೃತವಾಗಿ ಹೇಳಿದೆ.

ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚಲಿದ್ದೇವೆ ಎಂದು ಮೋದಿ ಸರ್ಕಾರ ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದೆ. ಈ ಬಗ್ಗೆ ಕರ್ನಾಟಕ ಮೂಲದವರೇ ಆದ ರಾಜ್ಯಸಭಾ ಸದಸ್ಯ ಜೈರಾಂ ರಮೇಶ್ (Jairam Ramesh) ಟ್ವೀಟಿಸಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಬಿಜೆಪಿ ಗೆಲ್ಲಿಸುವ ಸುಪಾರಿ ಸಿದ್ದರಾಮಯ್ಯ ಪಡೆದಿದ್ರು: ಹೆಚ್‌ಡಿಕೆ

ಇಂದು ರಾಜ್ಯಸಭೆಯಲ್ಲಿ (Rajya Sabha) ಸರ್ಕಾರ, ಭದ್ರಾವತಿಯ ವಿಐಎಸ್‍ಎಲ್ ಅನ್ನು ಶಾಶ್ವತವಾಗಿ ಮುಚ್ಚಲಿದೆ ಎಂದು ಹೇಳಿದೆ. ಕಾರ್ಖಾನೆ ಕಬ್ಬಿಣದ ಅದಿರಿನ ಮೂಲ ಇಲ್ಲ ಎಂಬ ಕಾರಣವನ್ನು ನೀಡಿದೆ. ರಾಜ್ಯದಲ್ಲಿ ಖಾಸಗಿ ಕಾರ್ಖಾನೆಗಳು ಗಣಿಗಳನ್ನು ಹೊಂದಿದ್ದರೂ, ಎಸ್‍ಎಐಎಲ್‍ಗೆ ಗಣಿಗಳಿಲ್ಲ ಎಂಬುದು ಆಶ್ಚರ್ಯ. ವಿಐಎಸ್‍ಎಲ್‍ಗೆ ಗಣಿ ಪರವಾನಗಿಯನ್ನು 2011ರಲ್ಲಿ ನೀಡಿದರೂ ಮೋದಿ ಸರ್ಕಾರ ಈವರೆಗೂ ಏನನ್ನೂ ಮಾಡಿಲ್ಲ ಎಂದು ಜೈರಾಂ ರಮೇಶ್ ಕಿಡಿಕಾರಿದ್ದಾರೆ.

ಮೂರು ದಿನಗಳ ಹಿಂದೆ ಪ್ರತಿಭಟನಾನಿರತ ವಿಐಎಸ್‍ಎಲ್ ಕಾರ್ಮಿಕರನ್ನು ಭೇಟಿ ಮಾಡಿದ್ದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಕಾರ್ಖಾನೆ ಉಳಿಸುವ ಮಾತುಗಳನ್ನು ಆಡಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030480 0 0 0
<![CDATA[ಬೆಳಗಾವಿಯಲ್ಲಿ ನೇಣು ಬಿಗಿದುಕೊಂಡು KAS ಅಧಿಕಾರಿ ಪತಿ ಆತ್ಮಹತ್ಯೆ]]> https://publictv.in/kas-officers-husband-commits-suicide-in-belagavi/ Mon, 13 Feb 2023 15:37:30 +0000 https://publictv.in/?p=1030483 ಬೆಳಗಾವಿ: ಕೆಎಎಸ್ (KAS) ಅಧಿಕಾರಿ ರೇಷ್ಮಾ ತಾಳಿಕೋಟಿ ಪತಿಯೊಬ್ಬರು‌ (Husband) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಅಜಂ ನಗರದಲ್ಲಿ ನಡೆದಿದೆ.

ಜಾಫರ್ ಫೀರ್ಜಾದೆ (39) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಇಂದು (ಸೋಮವಾರ) ಮಧ್ಯಾಹ್ನ ಅಜಂ ನಗರದ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಬೀಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಜಾಫರ್ ಫೀರ್ಜಾದೆ ಮೃತದೇಹ ಸ್ಥಳಾಂತರ ಮಾಡಲಾಗಿದೆ. ಇದನ್ನೂ ಓದಿ: ಸವಾರರಿಗೆ ಗುಡ್ ನ್ಯೂಸ್ – ಟ್ರಾಫಿಕ್ ಫೈನ್ ಡಿಸ್ಕೌಂಟ್ ಸಮಯ ವಿಸ್ತರಣೆ

crime

ಡಿಟಿಐ‌ನಲ್ಲಿ ಎಫ್‌ಡಿಎ ತರಬೇತಿಯಲ್ಲಿದ್ದ ಜಾಫರ್ ಫಿರ್ಜಾದೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನೂ ಕಾರ್ಯ ನಿಮಿತ್ತ ಬೆಂಗಳೂರಿಗೆ (Bengaluru) ತೆರಳಿದ್ದ ಪತ್ನಿ ರೇಷ್ಮಾ ತಾಳಿಕೋಟಿ ಹಿಡಕಲ್ ಡ್ಯಾಂ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಬಿಜೆಪಿ ಗೆಲ್ಲಿಸುವ ಸುಪಾರಿ ಸಿದ್ದರಾಮಯ್ಯ ಪಡೆದಿದ್ರು: ಹೆಚ್‌ಡಿಕೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030483 0 0 0
<![CDATA[ರೈತರಿಗೆ 7 ಗಂಟೆ ನಿರಂತರ ವಿದ್ಯುತ್ ಪೂರೈಕೆ ನಮ್ಮ ಸರ್ಕಾರದ ಗುರಿ - ಸುನಿಲ್‌ ಕುಮಾರ್]]> https://publictv.in/vidhan-parishad-session-7-hours-three-phase-power-supply-to-karnataka-farmers-energy-minister-sunil-kumar/ Mon, 13 Feb 2023 15:30:24 +0000 https://publictv.in/?p=1030487 ಬೆಂಗಳೂರು: ರಾಜ್ಯದ (Karnataka) ಎಲ್ಲ ರೈತರ ಪಂಪ್ ಸೆಟ್ ಗಳಿಗೆ ನಿರಂತರ 7 ಗಂಟೆ ಗುಣಮಟ್ಟದ ವಿದ್ಯುತ್ (Electricity) ಪೂರೈಕೆ ಮಾಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ಆ ನಿಟ್ಟಿನಲ್ಲಿ ವಿದ್ಯುತ್ ಪೂರೈಕೆಗೆ ಕ್ರಮ ವಹಿಸಲಾಗುತ್ತಿದೆ ಎಂದು ಇಂಧನ ಸಚಿವ ಸುನಿಲ್‌ ಕುಮಾರ್ (Energy Minister Sunil Kumar) ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಮಂಜೇಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಲ್ಲಾ ರೈತರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಪ್ರಧಾನ ಮಂತ್ರಿ ಕುಸುಮ್ ಸಿ ಯೋಜನೆ ಜಾರಿಗೆ ತರಲಾಗಿದೆ. ಈ ಯೋಜನೆ ಮೂಲಕ ಹಸಿರು ವಿದ್ಯುತ್ ಉತ್ಪಾದನೆ ಕಡೆ ಹೊರಟಿದ್ದೇವೆ. ಸೋಲಾರ್ ಫೀಡರ್ ಗಳಿಂದ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಒದಗಿಸಲಾಗುತ್ತದೆ. ಇದಕ್ಕೆ ಟೆಂಡರ್ ಕರೆಯಲಾಗಿದೆ ಎಂದರು. ಇದನ್ನೂ ಓದಿ: ಸವಾರರಿಗೆ ಗುಡ್ ನ್ಯೂಸ್ – ಟ್ರಾಫಿಕ್ ಫೈನ್ ಡಿಸ್ಕೌಂಟ್ ಸಮಯ ವಿಸ್ತರಣೆ

ನಮ್ಮ ಸರ್ಕಾರದ ಆದ್ಯತೆ ರೈತರಿಗೆ 7 ಗಂಟೆ ನಿರಂತರ ಗುಣಮಟ್ಟದ ವಿದ್ಯುತ್ ಪೂರೈಕೆ ಗುರಿ ಇದೆ. ಕೆಲವೆಡೆ ಲೋಪವಾಗಿದೆ ಅದನ್ನೂ ಸರಿಪಡಿಸಲಾಗುತ್ತದೆ ಎಂದರು.

ಮಾಜಿ ಸೈನಿಕರಿಗೆ ವಿದ್ಯುತ್ ಸಬ್ಸಿಡಿ ಪರಿಗಣಿಸಲಾಗುತ್ತದೆ. ರೈತರ ಪಂಪ್ ಸೆಟ್‌ಗಳಿಗಾಗಿ 12 ಸಾವಿರ ಕೋಟಿ ಹಣ ಸಬ್ಸಿಡಿ ಪ್ರತಿ ವರ್ಷ ಕೊಡಲಾಗುತ್ತಿದೆ. ಕುಸುಮ್ ಬಿ ಮತ್ತು ಸಿ ಬೇರೆ ಬೇರೆ ಯೋಜನೆಗಳು. ಸಿ ಯೋಜನೆ ವೈಯಕ್ತಿಕ ಪಂಪ್ ಸೆಟ್ ಹಾಕಲು ಸಬ್ಸಿಡಿ, ಸಿ ಅಡಿ ಫೀಡರ್ ಮೂಲಕ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಎರಡೂ ಯೋಜನೆಗೆ ಟೆಂಡರ್ ಕರೆದಿದ್ದು ಆದಷ್ಟು ಬೇಗ ಅನುಷ್ಠಾನಕ್ಕೆ ತರಲಾಗುತ್ತದೆ ಎಂದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030487 0 0 0
<![CDATA[ಶಾಸಕನಾದ್ರೆ ಕೋಲಾರ ಸಂಪೂರ್ಣ ಅಭಿವೃದ್ಧಿ ಮಾಡ್ತೇನೆ: ಸಿದ್ದರಾಮಯ್ಯ]]> https://publictv.in/karnataka-election-2023-siddaramaiah-said-if-i-become-an-mla-i-will-fully-develop-kolar/ Mon, 13 Feb 2023 16:46:27 +0000 https://publictv.in/?p=1030495 ಕೋಲಾರ: ನಿಮ್ಮೆಲ್ಲರ ಆಶೀರ್ವಾದದೊಂದಿಗೆ ನಾನು ಕೋಲಾರದ (Kolar) ಶಾಸಕನಾದ್ರೆ ಕೋಲಾರ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

ಕೋಲಾರ ಹೊರವಲಯದ ನಂದಿನಿ ಪ್ಯಾಲೇಸ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ (Congress) ಅಧಿಕಾರದಲ್ಲಿದ್ದಾಗ ಸಾಕಷ್ಟು ಅಭಿವೃದ್ದಿ ಮಾಡಲಾಗಿದೆ. ನನ್ನದು ತೆರೆದ ಪುಸ್ತಕ ನಾನು ಯಾರ ಮನೆಯನ್ನೂ ಹಾಳು ಮಾಡಿಲ್ಲ. ಯಾವುದೇ ಅಕ್ರಮವಾಗಿ ಲೂಟಿ ಮಾಡಿಲ್ಲ, ನನ್ನನ್ನು ಭೇಟಿ ಆಗಲು ಯಾರ ಸಹಾಯವೂ ಬೇಕಿಲ್ಲ, ನೇರವಾಗಿ ಬಂದು ಎಲ್ಲರೂ ನನ್ನನು ಭೇಟಿ ಮಾಡಬಹುದು. ಇಷ್ಟು ವರ್ಷದ ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ರೈತರಿಗೆ 7 ಗಂಟೆ ನಿರಂತರ ವಿದ್ಯುತ್ ಪೂರೈಕೆ ನಮ್ಮ ಸರ್ಕಾರದ ಗುರಿ – ಸುನಿಲ್‌ ಕುಮಾರ್

ಯಾರಾದರೂ ಒಬ್ಬ ಗುತ್ತಿಗೆದಾರ ನಾನು ಲಂಚ ತೆಗೆದುಕೊಂಡ ಆರೋಪ ಮಾಡಿದರೇ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಒಂದು ಹಂತದ ಪ್ರಜಾಧ್ವನಿ ಮುಗಿಸಿ ಎರಡನೇ ಹಂತದ ಯಾತ್ರೆ ಮಾಡುತ್ತಿದ್ದೇವೆ. ಎಲ್ಲೆಡೆ ಜನ ಸಾಗರ ಸೇರುತ್ತಿದೆ. ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ, ಅಷ್ಟೇ ಸತ್ಯ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಾಗಿದೆ. ಇನ್ನೂ ಜೆಡಿಎಸ್ ಏಳೆಂಟು ಜಿಲ್ಲೆಯಿಂದ 15 ಸೀಟು ಬಂದರೆ ಹೆಚ್ಚು, ಆದರೂ ಕೂಡ ಜೆಡಿಎಸ್ ನಾವು 123 ಬರುತ್ತೇವೆ ಎಂದು ಹೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಬೆಳಗಾವಿಯಲ್ಲಿ ನೇಣು ಬಿಗಿದುಕೊಂಡು KAS ಅಧಿಕಾರಿ ಪತಿ ಆತ್ಮಹತ್ಯೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030495 0 0 0
<![CDATA[ಡಚ್‌ ಸಂಶೋಧಕನ ಭವಿಷ್ಯ ನಿಜ: ಭಾರತದ ಹಲವೆಡೆ ಭೂಕಂಪ]]> https://publictv.in/frank-hoogerbeets-predicted-turkey-syria-earthquake-accurately-says-india-next-in-line/ Mon, 13 Feb 2023 17:21:14 +0000 https://publictv.in/?p=1030502 ನವದೆಹಲಿ: ಟರ್ಕಿ-ಸಿರಿಯಾ (Turkey Syria) ಗಡಿಯಲ್ಲಿ ಪ್ರಬಲ ಭೂಕಂಪದ (Earthquake) ಬಗ್ಗೆ ಮೂರು ದಿನ ಮೊದಲೇ ಸುಳಿವು ನೀಡಿದ್ದ ಡಚ್ ಸಂಶೋಧಕ ಫ್ರಾಂಕ್ ಹೂಗರ್‍ಬಿಟ್ಸ್ (Frank Hoogerbeets) ಭಾರತದ ವಿಚಾರದಲ್ಲಿ ನೀಡಿದ್ದ ಹೇಳಿಕೆಯೂ ನಿಜವಾಗಿದೆ.

ಶೀಘ್ರದಲ್ಲೇ ಭಾರತ, ಪಾಕಿಸ್ತಾನ, ಅಫ್ಘಾನಿಸ್ತಾನದಲ್ಲಿ ಭೂಕಂಪನ ಸಂಭವಿಸಲಿದೆ ಎಂದು ಫೆಬ್ರವರಿ 6ರಂದು ವಿಡಿಯೋ ಸಂದೇಶ ನೀಡಿದ್ದರು. ಕಾಕತಾಳಿಯ ಎಂಬಂತೆ, ಕಳೆದ ಮೂರು ದಿನಗಳಿಂದ ದೇಶದ ವಿವಿಧೆಡೆ ಭೂಮಿ ಕಂಪಿಸತೊಡಗಿದೆ. ಶನಿವಾರ ಗುಜರಾತ್‍ನಲ್ಲಿ 3.8 ತೀವ್ರತೆಯ ಭೂಕಂಪ, ಭಾನುವಾರ ಅಸ್ಸಾಂನಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿದೆ.

ಬೆಳಗಿನ ಜಾವ ಸಿಕ್ಕೀಂನಲ್ಲಿ 4.3 ತೀವ್ರತೆಯ ಭೂಕಂಪನವಾಗಿದೆ. ಇದೇ ವೇಳೆ, ಅಫ್ಘಾನಿಸ್ತಾನ, ಇಂಡೋನೇಷ್ಯಾದಲ್ಲೂ ಇಷ್ಟೇ ತೀವ್ರತೆಯ ಭೂಕಂಪನವಾಗಿದೆ. ಅದೃಷ್ಟವಶಾತ್ ಎಲ್ಲಿಯೂ ಯಾವುದೇ ಸಾವು ನೋವು ಸಂಭವಿಸಿಲ್ಲ. ಹೂಗರ್‍ಬೀಟ್ಸ್ ಹೇಳಿಕೆಯಂತೆಯೇ ಭೂಕಂಪ ಸಂಭವಿಸಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

ಕಳೆದ ವರ್ಷದ ಡಿಸೆಂಬರ್‌ನಲ್ಲಿ ಕೇಂದ್ರ ಭೂವಿಜ್ಞಾನ ಸಚಿವಾಲಯ ಸಂಸತ್‍ನಲ್ಲಿ ಪ್ರಕಟಿಸಿದ ಮಾಹಿತಿ ಅನ್ವಯ ದೇಶದ ಶೇಕಡಾ 60ರಷ್ಟು ಭೂಭಾಗ ಭೂಕಂಪನ ವಲಯದಲ್ಲಿದೆ. ಭೂಕಂಪನ ತೀವ್ರತೆ ಆಧರಿಸಿ ವಿವಿಧ ಪ್ರಾಂತ್ಯಗಳನ್ನು ನಾಲ್ಕು ವಲಯಗಳನ್ನಾಗಿ ಪ್ರಕಟಿಸಲಾಗಿದೆ. ಐದನೇ ವಲಯ  ಅತ್ಯಂತ ಅಪಾಯಕಾರಿಯಾದರೆ 2ನೇ ವಲಯದಲ್ಲಿರುವ ಭೂಭಾಗಕ್ಕೆ ಕಡಿಮೆ ಅಪಾಯ ಇರಲಿದೆ.

ಭೂಕಂಪ -ವಲಯ 5 * ಅತ್ಯಂತ ಹೆಚ್ಚು ಅಪಾಯ ವಲಯ - ತೀವ್ರತೆ 9ಕ್ಕಿಂತ ಹೆಚ್ಚಿರುವ ಸಾಧ್ಯತೆ * ದೇಶದ ಶೇ.11ರಷ್ಟು ಭೂಭಾಗ - ಕಾಶ್ಮೀರದ ಕೆಲ ಭಾಗ, ಪಶ್ಚಿಮ ಹಿಮಾಚಲ, ಪೂರ್ವ ಉತ್ತರಾಖಂಡ್, ಗುಜರಾತ್‍ನ ರಣ್ ಆಫ್ ಕಛ್, ಉತ್ತರ ಬಿಹಾರ, ಅಂಡಮಾನ್ ನಿಕೋಬರ್, ಈಶಾನ್ಯ ರಾಜ್ಯಗಳು ಇದನ್ನೂ ಓದಿ: ಬೆಳಗಾವಿಯಲ್ಲಿ ನೇಣು ಬಿಗಿದುಕೊಂಡು KAS ಅಧಿಕಾರಿ ಪತಿ ಆತ್ಮಹತ್ಯೆ

 

ಭೂಕಂಪ - ವಲಯ 4 * ಹೆಚ್ಚು ಅಪಾಯ ವಲಯ - ತೀವ್ರತೆ 8ರಷ್ಟಿರುವ ಸಾಧ್ಯತೆ * ದೇಶದ ಶೇ.18ರಷ್ಟು ಭೂಭಾಗ - ಕಾಶ್ಮೀರದ ಕೆಲಭಾಗ, ಲಡಾಖ್, ಹಿಮಾಚಲದ ಉಳಿದ ಭಾಗ, ಪಂಜಾಬ್, ಹರಿಯಾಣ, ದೆಹಲಿ, ಸಿಕ್ಕೀಂ, ಉತ್ತರ ಯುಪಿ, ಬಿಹಾರದ ಕೆಲ ಭಾಗ,ಪಶ್ಚಿಮ ಬಂಗಾಳ, ಗುಜರಾತ್, ಮಹಾರಾಷ್ಟ್ರದ ಕೆಲ ಭಾಗ, ಪಶ್ಚಿಮ ರಾಜಸ್ಥಾನ

ಭೂಕಂಪ - ವಲಯ 3 * ಅಪಾಯ ವಲಯ - ತೀವ್ರತೆ 7ರಷ್ಟಿರುವ ಸಾಧ್ಯತೆ * ದೇಶದ ಶೇ.31ರಷ್ಟು ಭೂಭಾಗ - ಕರ್ನಾಟಕ, ತಮಿಳುನಾಡು, ಆಂಧ್ರ, ತೆಲಂಗಾಣ, ಕೇರಳ, ಗೋವಾ, ಲಕ್ಷದ್ವೀಪ್, ಗುಜರಾತ್, ಯುಪಿ, ಹರಿಯಾಣ, ಪಂಜಾಬ್, ಪಶ್ಚಿಮ ಬಂಗಾಳದ ಕೆಲ ಭಾಗ. ಮಧ್ಯಪ್ರದೇಶ, ಜಾರ್ಖಂಡ್, ಛತ್ತೀಸ್‍ಘಡ, ಮಹಾರಾಷ್ಟ್ರ, ಒಡಿಶಾದ ಕೆಲ ಭಾಗ

ಭೂಕಂಪ - ವಲಯ 2 * ಕಡಿಮೆ ಅಪಾಯದ ವಲಯ - ತೀವ್ರತೆ 6ರಷ್ಟಿರುವ ಸಾಧ್ಯತೆ * ದೇಶದ ಶೇ.40ರಷ್ಟು ಭೂಭಾಗ - ಕರ್ನಾಟಕ, ತೆಲಂಗಾಣ, ರಾಜಸ್ಥಾನ, ಹರಿಯಾಣ, ಮಧ್ಯಪ್ರದೇಶ, ಮಹಾರಾಷ್ಟ್ರದ ಉಳಿದ ಪ್ರದೇಶ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030502 0 0 0
<![CDATA[ಬಿಗ್ ಬುಲೆಟಿನ್ 13 February 2023 ಭಾಗ-3]]> https://publictv.in/big-bulletin-13-february-2023-part-3/ Mon, 13 Feb 2023 17:41:07 +0000 https://publictv.in/?p=1030511

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030511 0 0 0
<![CDATA[ಬಿಗ್ ಬುಲೆಟಿನ್ 13 February 2023 ಭಾಗ-2]]> https://publictv.in/big-bulletin-13-february-2023-part-2/ Mon, 13 Feb 2023 17:42:48 +0000 https://publictv.in/?p=1030517

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030517 0 0 0
<![CDATA[ಬಿಗ್ ಬುಲೆಟಿನ್ 13 February 2023 ಭಾಗ-1]]> https://publictv.in/big-bulletin-13-february-2023-part-1/ Mon, 13 Feb 2023 17:46:52 +0000 https://publictv.in/?p=1030519

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030519 0 0 0
<![CDATA[ಹೆಚ್‍ಡಿಕೆ ಟಕ್ಕರ್ ಕೊಡಲು ಚನ್ನಪಟ್ಟಣದಿಂದ ಕಣಕ್ಕಿಳಿಯುತ್ತಾರಾ ರಮ್ಯಾ?]]> https://publictv.in/karnataka-elections-2023-will-ramya-contest-from-channapatna/ Tue, 14 Feb 2023 01:52:54 +0000 https://publictv.in/?p=1030522 ರಾಮನಗರ: ಬೊಂಬೆನಗರಿ ಚನ್ನಪಟ್ಟಣ (Channapatna) ಘಟಾನುಘಟಿ ನಾಯಕರು ಸ್ಫರ್ಧಿಸುವ ಕ್ಷೇತ್ರ. ರಾಜಕೀಯ ಜಿದ್ದಾಜಿದ್ದಿಗೆ ಹೆಸರಾಗಿರುವ ಚನ್ನಪಟ್ಟಣದಲ್ಲಿ ಜೆಡಿಎಸ್ (JDS) ಹಾಗೂ ಬಿಜೆಪಿ (BJP) ಮಧ್ಯೆ ನೇರ ಹಣಾಹಣಿ ಇದೆ. ಕ್ಷೇತ್ರದಲ್ಲಿ ಸಾಂಪ್ರದಾಯಿಕ ಮತಗಳಿದ್ರೂ ಸೂಕ್ತ ಅಭ್ಯರ್ಥಿಗಳಿಲ್ಲದೇ ಬಡವಾಗಿರೋ ಕಾಂಗ್ರೆಸ್‍ಗೆ ಈ ಬಾರಿ ಬೂಸ್ಟರ್ ಡೋಸ್ ನೀಡಲು ಕೈ ನಾಯಕರು ತಂತ್ರಗಾರಿಕೆ ನಡೆಸುತ್ತಿದ್ದಾರೆ. ಚನ್ನಪಟ್ಟಣದಿಂದ ಅಭ್ಯರ್ಥಿಯಾಗಿ ನಟಿ ರಮ್ಯಾರನ್ನು ಕಣಕ್ಕಿಳಿಸುವ ಮೂಲಕ ಜೆಡಿಎಸ್, ಬಿಜೆಪಿಗೆ ಕೌಂಟರ್ ಕೊಡಲು ಸಿದ್ಧತೆ ನಡೆಸುತ್ತಿದ್ದಾರೆ. ಈ ವಿಚಾರ ಕ್ಷೇತ್ರದೆಲ್ಲೆಡೆ ಚರ್ಚೆ ಆಗ್ತಿದ್ದು, ರಾಜಕೀಯ ಸಂಚಲನ ಮೂಡಿಸಿದೆ.

ಕ್ಷೇತ್ರದಲ್ಲಿ ಈಗಾಗಲೇ ಜೆಡಿಎಸ್‍ನಿಂದ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಹಾಗೂ ಬಿಜೆಪಿಯಿಂದ ಎಂಎಲ್‍ಸಿ ಸಿ.ಪಿ. ಯೋಗೇಶ್ವರ್ ಕಣಕ್ಕಿಳಿಯುವುದು ಖಚಿತವಾಗಿದೆ. ಈ ಹಿನ್ನೆಲೆ ಜೆಡಿಎಸ್ ಹಾಗೂ ಬಿಜೆಪಿ ಆರ್ಭಟದ ನಡುವೆ ಪಕ್ಷವನ್ನು ಸಮರ್ಥವಾಗಿ ಕಟ್ಟಲು ಡಿ.ಕೆ.ಸಹೋದರರು ಚಿಂತನೆ ನಡೆಸಿ ಉದ್ಯಮಿ ಪ್ರಸನ್ನ ಅವರನ್ನು ಪಕ್ಷಕ್ಕೆ ಕರೆತಂದಿದ್ದರು. ಪಕ್ಷಕ್ಕೆ ಬಂದಾಗಿನಿಂದಲೂ ಪ್ರಸನ್ನ ತಾಲೂಕಿನಲ್ಲಿ ಸಕ್ರಿಯವಾಗಿದ್ದರು. ಆದರೆ ಸ್ಥಳೀಯ ಕಾಂಗ್ರೆಸ್ಸಿಗರ ನಡುವೆ ವೈಮನಸ್ಸು ಸೃಷ್ಟಿಯಾಗಿ ಪ್ರಸನ್ನ ಅವರು ಪಕ್ಷ ಸಂಘಟನೆಯಿಂದ ಕೆಲ ದಿನ ದೂರ ಉಳಿದಿದ್ದರು. ಅಲ್ಲದೇ ಪ್ರಸನ್ನ ಗೌಡ ಅವರಿಗೆ ಕಾಂಗ್ರೆಸ್ ಟಿಕೆಟ್ ಬಹುತೇಕ ಖಚಿತವಾಗಿದ್ದರೂ ಕೂಡಾ ಮಾಜಿ ಸಂಸದೆ ರಮ್ಯಾ (Ex MP Ramya) ಹೆಸರು ಚಾಲ್ತಿಗೆ ಬಂದಿರೋದು ಕುತೂಹಲ ಹೆಚ್ಚಿಸಿದೆ. ಇದನ್ನೂ ಓದಿ: ಶಾಸಕನಾದ್ರೆ ಕೋಲಾರ ಸಂಪೂರ್ಣ ಅಭಿವೃದ್ಧಿ ಮಾಡ್ತೇನೆ: ಸಿದ್ದರಾಮಯ್ಯ

ಆದರೆ ಕುಮಾರಸ್ವಾಮಿ ಮತ್ತು ಯೋಗೇಶ್ವರ್ (C P Yogeshwar) ಎದುರು ಪ್ರಬಲ ಅಭ್ಯರ್ಥಿಯೊಬ್ಬರ ಹುಡುಕಾಟದಲ್ಲಿರುವ ಕಾಂಗ್ರೆಸ್ ಮಾಜಿ ಸಂಸದೆ ರಮ್ಯಾ ಅವರನ್ನು ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆಸಿದೆ. ಇದರಿಂದ ಪಕ್ಷದ ಸಾಂಪ್ರದಾಯಿಕ ಮತಗಳ ಜೊತೆಗೆ ಮಹಿಳಾ ಮತದಾರರನ್ನು ಸೆಳೆಯಬಹುದು ಎನ್ನುವ ಲೆಕ್ಕಾಚಾರದೊಂದಿಗೆ ರಮ್ಯಾಗೆ ಟಿಕೆಟ್ ನೀಡ್ತಾರೆ ಎನ್ನಲಾಗ್ತಿದೆ. ಚನ್ನಪಟ್ಟಣದಿಂದ ರಮ್ಯಾ ಸ್ಪರ್ಧೆ ಊಹಾಪೋಹ ಎಂದು ನಿಖಿಲ್ ಹೇಳಿದ್ರೆ, ಅತ್ತ ಸ್ಪರ್ಧೆ ಮಾಡಿದ್ರೆ ತಲೆಕೆಡಿಸಿಕೊಳ್ಳಲ್ಲ ಅಂತ ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

ಒಟ್ಟಾರೆ ಜಿದ್ದಾಜಿದ್ದಿಯ ಕ್ಷೇತ್ರ ಚನ್ನಪಟ್ಟಣದಲ್ಲಿ ನಟಿ ರಮ್ಯಾ ಹೆಸರು ತೂರಿ ಬಂದಿರೋದ್ರಿಂದ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಲಿದೆ. ಆದ್ರೆ ಮೂವರಿಗೂ ಸ್ಟಾರ್ ವ್ಯಾಲ್ಯೂ ಇರೋದ್ರಿಂದ ಚುನಾವಣಾ ಕಣ ಮತ್ತಷ್ಟು ರಂಗೇರಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030522 0 0 0
<![CDATA[ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ]]> https://publictv.in/group-of-people-assault-on-man-in-rajanakunte-circle/ Tue, 14 Feb 2023 02:05:10 +0000 https://publictv.in/?p=1030528 ಬೆಂಗಳೂರು: ಮುಖದ ತುಂಬಾ ಗಾಯಗಳು, ಕಣ್ಣು ಮೂಗು ಅನ್ನದೇ ಮುಖಕ್ಕೆ ಹೊಡೆದಿರೋ ಗ್ಯಾಂಗ್. ರಕ್ತದ ಮಡುವಿನಲ್ಲಿದ್ದ ವ್ಯಕ್ತಿ ಯಾರು ಎಂದು ಗೊತ್ತಿಲ್ಲ. ಹೀಗೆ ರಕ್ತಸ್ರಾವ ಆಗ್ತಿದ್ದ ವ್ಯಕ್ತಿಯನ್ನ ಸ್ಥಳೀಯರು ನೋಡಿ ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಸೋಮವಾರ ರಾತ್ರಿ ರಾಜಾನಕುಂಟೆ ಸರ್ಕಲ್ (Rajanakunte Circle) ಬಳಿ ಹೀಗೆ ಈ ವ್ಯಕ್ತಿಯನ್ನ ಗುಂಪೊಂದು ಹಲ್ಲೆ ಮಾಡಿ ಎಸ್ಕೇಪ್ ಆಗಿದೆ. ಟೀ ಕುಡಿಯುತ್ತಾ ನಿಂತಿದ್ದ ವೇಳೆ ವ್ಯಕ್ತಿಯನ್ನ ಕುಡಿದ ಮತ್ತಿನಲ್ಲಿದ್ದವರು ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ವ್ಯಕ್ತಿಗೆ ಹಿಗ್ಗಾಮುಗ್ಗ ಥಳಿಸಿರುವುದು ಯಾವ ಕಾರಣಕ್ಕೆ ಎಂದು ತಿಳಿದುಬಂದಿಲ್ಲ.

[caption id="attachment_406349" align="alignnone" width="800"] ಸಾಂದರ್ಭಿಕ ಚಿತ್ರ[/caption]

ಗಲಾಟೆ ಬಗ್ಗೆಯ ಸ್ಥಳೀಯರು ಕೇಳಿದ್ರೂ ಏನು ಹೇಳದ ವ್ಯಕ್ತಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗಲಾಟೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು ಹಲ್ಲೆಗೆ ಒಳಗಾದ ವ್ಯಕ್ತಿ ಯಾರು, ಯಾವ ಕಾರಣಕ್ಕೆ ಹಲ್ಲೆ ಮಾಡಲಾಗಿದೆ. ಯಾರು ಹಲ್ಲೆ ಮಾಡಿದ್ದು ಎಂಬ ಮಾಹಿತಿ ಕಲೆಹಾಕ್ತಿದ್ದಾರೆ. ಸದ್ಯ ಸ್ಥಳೀಯರ ಮಾಹಿತಿ ಪ್ರಕಾರ ಥಳಿತಕ್ಕೊಳಗಾಗಿರುವ ವಿದೇಶಿ ಪ್ರಜೆ ಎನ್ನುತ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030528 0 0 0
<![CDATA[ಮಂಡ್ಯ ಉಸ್ತುವಾರಿ ಆಗಲು ಒಪ್ಪದ ಸಚಿವರು]]> https://publictv.in/karnataka-elections-2023-minister-who-did-not-agree-to-be-in-charge-of-mandya/ Tue, 14 Feb 2023 02:24:45 +0000 https://publictv.in/?p=1030533 ಮಂಡ್ಯ: ಚುನಾವಣಾ ಹೊಸ್ತಿಲಲ್ಲಿ ಬಿಜೆಪಿ ಹೈಕಮಾಂಡ್ (BJP HighCommand) ಮಂಡ್ಯ ಉಸ್ತುವಾರಿ ವಿಚಾರಕ್ಕೆ ಎಡವಟ್ಟು ಮಾಡಿಕೊಂಡಂತಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ವಹಿಸಿಕೊಳ್ಳಲು ಸಚಿವರ ಹಿಂದೇಟು ಹಾಕುತ್ತಿದ್ದು, ಅನಿವಾರ್ಯವಾಗಿ ಅಶ್ವಥ್ ನಾರಾಯಣ್ (Ashwath Narayan) ಹೆಗಲಿಗೆ ಉಸ್ತುವಾರಿ ಹೊಣೆ ಬೀಳಲಿದೆ ಎನ್ನಲಾಗುತ್ತಿದೆ.

ಕಳೆದ ತಿಂಗಳು ಗೋಪಾಲಯ್ಯ (Gopalaiah) ಬದಲು ಆರ್. ಅಶೋಕ್‍ (R Ashok) ಗೆ ಮಂಡ್ಯ ಉಸ್ತುವಾರಿ ವಹಿಸಲಾಗಿತ್ತು. ಆದರೆ ಗೋ ಬ್ಯಾಕ್ ಅಶೋಕ್ ಅಭಿಯಾನದ ಬಳಿಕ ಉಸ್ತುವಾರಿ ಜವಾಬ್ದಾರಿ ಬೇಡ ಎಂದು ಅಶೋಕ್ ಹೇಳುತ್ತಿದ್ದರೆ, ಇತ್ತ ಮಂಡ್ಯ ಉಸ್ತುವಾರಿ ವಹಿಸಿಕೊಳ್ಳಲು ಯಾವೊಬ್ಬ ಸಚಿವರು ಮುಂದೆ ಬರುತ್ತಿಲ್ಲ. ಹಿಂದೆ ಉಸ್ತುವಾರಿ ಆಗಿದ್ದ ನಾರಾಯಣಗೌಡ (Narayana Gowda), ಗೋಪಾಲಯ್ಯ ಸಹ ನಿರುತ್ಸಾಹ ತೋರಿದ್ದಾರೆ. ಇದನ್ನೂ ಓದಿ: ಹೆಚ್‍ಡಿಕೆ ಟಕ್ಕರ್ ಕೊಡಲು ಚನ್ನಪಟ್ಟಣದಿಂದ ಕಣಕ್ಕಿಳಿಯುತ್ತಾರಾ ರಮ್ಯಾ?

ಚುನಾವಣೆಗೆ ಕೇವಲ ಒಂದು ತಿಂಗಳಿದ್ದು, ಪಕ್ಷ ಸಂಘಟನೆ ಕಷ್ಟವಾಗಲಿದೆ. ಜಿಲ್ಲಾ ನಾಯಕತ್ವ ತೆಗೆದುಕೊಂಡರೆ ಜಿಲ್ಲೆ ಸುತ್ತಬೇಕು, ಸ್ವಕ್ಷೇತ್ರಕ್ಕೆ ಸಮಯ ಕೊಡಲು ಆಗಲ್ಲ. ತಮ್ಮ ರಾಜಕೀಯ ಭವಿಷ್ಯದ ಹಿತದೃಷ್ಟಿಯಿಂದ ಉಸ್ತುವಾರಿ ಬೇಡ ಎಂದು ಸಚಿವರು ಹೇಳುತ್ತಿದ್ದು, ಕಡೆಯದಾಗಿ ಸಚಿವ ಅಶ್ವಥ್ ನಾರಾಯಣ್‍ಗೆ ಪಟ್ಟ ಕಟ್ಟಲು ಸಿಎಂ ಚಿಂತನೆ ನಡೆಸಿದ್ದಾರೆ ಎನ್ನಲಾಗ್ತಿದೆ.

ಅಲ್ಲದೇ ಪ್ರಬಲ ಒಕ್ಕಲಿಗ ನಾಯಕ, ಡಿಕೆಶಿ (DK Shivakumar), ಹೆಚ್‍ಡಿಕೆ (H D Kumaraswamy) ಸರಿಸಮನಾಗಿ ಪೈಪೋಟಿ ನೀಡುವ ನಾಯಕ ಎನ್ನುವ ಉದ್ದೇಶದಿಂದ ಉಸ್ತುವಾರಿ ಜವಬ್ದಾರಿ ನೀಡಬಹುದಾಗಿದೆ. ಉಸ್ತುವಾರಿ ಚರ್ಚೆ ಬೆನ್ನಲ್ಲೇ ಅಶ್ವಥ್ ನಾರಾಯಣ್ ಇಂದು ಮಂಡ್ಯಗೆ ಭೇಟಿ ನೀಡಲಿದ್ದು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030533 0 0 0
<![CDATA[Valentine's Day: `ಹೃದಯವೆ ಬಯಸಿದೆ ನಿನ್ನನೇ...']]> https://publictv.in/valentines-day-speical-my-heart-wants-you-voice-of-heartbeat/ Tue, 14 Feb 2023 03:12:30 +0000 https://publictv.in/?p=1030540 ಲಕ್ಷಾಂತರ ಹೃದಯಗಳ ನಡುವೆಯೂ ಜೀವದ ಗೆಳತಿಯನ್ನೇ ಅರಸುವ ಹೃದಯ, ಎಂದೂ ತುಟಿಗೆ ತಾಕಿಸದೇ ಇರುವ ಟೀ ಯನ್ನೇ ಬೈಟು ಮಾಡಿಕೊಂಡು ಕುಡಿಯಬೇಕೆನ್ನಿಸುತ್ತದೆ. ಮುಂಜಾನೆ ತಿಳಿಬಿಸಿಲಿನ ಕಿರಣ ಮೈತಾಕುತ್ತಿದ್ದಂತೆ ಉಂಟಾಗುವ ಬೆಚ್ಚನೆಯ ಅನುಭವಕ್ಕೆ ಗೆಳತಿಯ ಗಟ್ಟಿ ಅಪ್ಪುಗೆ ಬೇಕೆಂದು ಮನ ಬಯಸುತ್ತದೆ. ಪ್ರೀತಿಯ (Love) ಕಾಲದಲ್ಲಿ ಕಳೆದ ತುಂಟತನಗಳನ್ನು ನೆನಪಿಸಿಕೊಂಡರೆ, ಮತ್ತೆ ಸಂಗಾತಿಯ ತೋಳಿನಲ್ಲಿ ಕಳೆದುಹೋಗಬೇಕೆನ್ನಿಸುತ್ತದೆ ಇಂತಹ ಸಂದರ್ಭಗಳನ್ನು ಕೂಡಿಡಲೇಬೇಕಾಗುತ್ತದೆ. ಅದಕ್ಕೆಂದೇ ಒಂದು ದಿನವೂ ಬಂದಿದೆ. ಫೆ.14ರ ಪ್ರೇಮಿಗಳ ದಿನ (Valentine's Day)- ಪ್ರೀತಿ ಹಂಚಿದ ವ್ಯಾಲಂಟೈನ್ಸ್ ದಿನ.

`ಹೇ ಹೃದಯ ಅವಳ ಕಿರುನಗೆ ನೆನಪಿದೆಯ ಧರೆಯ ಮೇಲೆ ಅಂತಹ ಹೆಣ್ಣಿರುವಳೇ ಹೇ ಹೃದಯ ಅವಳ ಸಿಹಿ ನುಡಿ ಕೇಳಿದೆಯ ಶೃತಿಯಲ್ಲಿರೊ ಹೆಣ್ಣು ಹುಟ್ಟಿರುವಳೇ ಅವಳ ನಾನು ಪ್ರೀತಿಸಬೇಕು, ಹೇ ಹೃದಯ...'

ಎಂಬ ಎಸ್‌ಪಿಬಿ ಅವರ ಧನಿಯಲ್ಲಿ ಮೂಡಿದ ಹಂಸಲೇಖ ಅವರ ಗೀತೆಯನ್ನು ಪ್ರೇಮಿಗಳು ಯಾರೂ ಮರೆಯುವಂತಿಲ್ಲ. ಏಕೆಂದರೆ ಈ ಗೀತೆಯ ಪ್ರತಿ ಸಾಲಿನಲ್ಲಿ ಮನಸ್ಸು ಮತ್ತು ಹೃದಯದ ಸಂಬಂಧವನ್ನು ನೆನಪಿಸುತ್ತದೆ. ಪ್ರೇಮಿಗಳ ದಿನಾಚರಣೆಯಲ್ಲಿಯಂತೂ ಎಷ್ಟೋ ಜೀವ ಜೋಡಿಗಳ ಕಾಲರ್ ಟ್ಯೂನ್ ಸಹ ಇದೇ ಆಗಿರುತ್ತದೆ. ಅಷ್ಟೇ ಅಲ್ಲದೇ `ಜಗವೇ ನೀನು ಗೆಳತಿಯೇ...., ಸುಮ್ಮನೆ ಹೀಗೆ ನಿನ್ನನೇ ನೋಡುತಾ ಪ್ರೇಮಿಯಾದೆನೆ..' ಮತ್ತಿತರ ಗೀತೆಗಳು ಪ್ರೇಮಿಗಳ ಮನಸ್ಸನ್ನು ಆಹ್ಲಾದಗೊಳಿಸುತ್ತವೆ.

ಹೌದು..... ಯುವ ಸಮುದಾಯಕ್ಕೆ ಫೆ.14ರ ಪ್ರೇಮಿಗಳ ದಿನ ಎಂಬುದೇ ವಿಶೇಷ ಅದರಲ್ಲೂ ಬೆಂಗಳೂರಿನಂತಹ (Bengaluru) ಮಹಾನಗರಗಳಲ್ಲಿ ಪ್ರೇಮಿಗಳ ಅಡ್ಡಗಳಿಗೇನು ಕಮ್ಮಿಯಿಲ್ಲ. ಚಿತ್ತಾಕರ್ಷಕ ಉದ್ಯಾನ, ನಂದಿಬೆಟ್ಟ ಕಬ್ಬನ್ ಪಾರ್ಕ್, ಲಾಲ್‌ಬಾಗ್ ಸೇರಿದಂತೆ ಪ್ರತಿಷ್ಟಿತ ಹೋಟೆಲ್‌ಗಳೂ ಪ್ರೇಮಿಗಳ ಪ್ರಮುಖ ಅಡ್ಡಗಳೇ ಆಗಿರುತ್ತವೆ. ಪ್ರೇಮಿಗಳ ದಿನ ಬಂತೆಂದರೆ ಸಾಕು ಇವಿಷ್ಟೂ ತಾಣಗಳಲ್ಲಿ ಯುವ ಪ್ರೇಮಿಗಳ ಕಲರವ ಶುರುವಾಗುತ್ತದೆ. ಕಾಫಿ-ಡೇ ಶಾಫ್‌ಗಳು ಹಾಗೂ ಡಾಲ್ಛಿನ್ ಸೆಂಟರ್‌ಗಳಲ್ಲಿ ಚಳಿ ಬಿಡಿಸುವ ಬಿಸಿ ಕಾಫಿಯೊಂದಿಗೆ ಮನದ ಮಾತನ್ನೂ ಹಂಚಿಕೊಳ್ಳುತ್ತಾರೆ. ಇನ್ನೂ ಕೆಲವರು ಕಿ.ಲೋ ಮೀಟರ್‌ಗಳವರೆಗೆ ಜಾಲಿರೈಡ್ ಮಾಡಿ ಪ್ರಕೃತಿ ಸೌಂದರ್ಯದಲ್ಲೇ ಲೀನವಾಗಿಬಿಡುತ್ತಾರೆ. ಇದನ್ನ ಯಾರಾದ್ರೂ ಪ್ರಶ್ನೆ ಮಾಡಿದ್ರೆ ಪ್ರೇಮವನ್ನೂ ಹೀಗೂ ಅರ್ಥಮಾಡಿಕೊಳ್ಳಬಹುದು ಅಂತಾ ಹೇಳಿಬಿಡ್ತಾರೆ. ಇನ್ನೂ ಕೆಲ ಯುವಕರಂತೂ ತೀರಾ ಅತಿರೇಖಕ್ಕೆ ಹೋಗಿ ರಕ್ತದಲ್ಲೇ ತಮ್ಮ ಪ್ರೇಯಸಿಗೆ ಕವಿತೆ ಬರೆದುಕೊಡುತ್ತಾರೆ. ಈ ಹುಚ್ಚಾಟಗಳಿಂದ ಕೆಲವರು ಆಸ್ಪತ್ರೆ ಸೇರಿದ್ದೂ ಉಂಟೂ..

ಹಿಂದೆಲ್ಲಾ ಪ್ರೇಮಕ್ಕಾಗಿ ಹಂಬಲಿಸುತ್ತಿದ್ದ ಯುವ ಸಮೂಹದಲ್ಲಿ ಕೆಲವರು ಪತ್ರಗಳನ್ನು ಬರೆದು ತಿಂಗಳಾನುಗಟ್ಟಲೇ ಅವರ ಮನೆಯ ಬಳಿಯೆಲ್ಲಾ ಅಲೆದು ಸರ್ಕಸ್ ಮಾಡಿ ಸುಸ್ತಾಗುತ್ತಿದ್ದರು. ಕೊನೆಯಲ್ಲಿ `ಅವಳು ನಮ್ಮಂಥವರಿಗೆಲ್ಲ ಸಿಗಲ್ಲ ಬಿಡು' ಎಂದು ಬೈದುಕೊಂಡು ಸಮಾಧಾನ ಮಾಡಿಕೊಳ್ತಿದ್ರು. ಆದರೀಗ ಆಧುನಿಕತೆ ಬದಲಾಗಿದ್ದು, ಪ್ರೀತಿ ಹೇಳುವುದು ಕ್ಷಣಮಾತ್ರ ಸುಖವಾಗಿದೆ. ವಾಟ್ಸಾಪ್, ಇ-ಮೇಲ್ ಸಂದೇಶಗಳನ್ನು ಕಳುಹಿಸಿ ಪ್ರೀತಿ ಹಂಚಿಕೊಳ್ಳುತ್ತಾರೆ. ಕೆಲವರು ಮದುವೆಗೆ ಮುನ್ನ ಒಂದಷ್ಟು ದಿನಗಳು ಮಾತ್ರವೇ ಪ್ರೇಮಕಾಲವೆಂದು ಭಾವಿಸುತ್ತಾರೆ. ಆ ದಿನಗಳಲ್ಲಂತೂ ತಾವೂ ಪ್ರೇಮಿಗಳಾಗಿ ಕೈ-ಕೈ ಹಿಡಿದು ಸುತ್ತಾಡುವುದೇನು? ಭವಿಷ್ಯದ ಬಗ್ಗೆ ವಿಚಾರವನ್ನೂ ವಿನಿಮಯವೇನು ಅಬ್ಬಾ! ಹೇಳಲಸಾಧ್ಯ ನಮ್ಮ ಪಡ್ಡೆ ಹುಡುಗರಂತೂ `ಪ್ರಿಯೆ ನಿನಗಾಗಿ ಚಂದ್ರನನ್ನೇ ತಂದುಕೊಡುವೆ' ಎಂದೂ ಹೇಳಿ ಮರ ಹತ್ತಿಸುವುದು ಉಂಟೂ.. ಈ ದಿನಗಳು ಮನಸ್ಸುಗಳಲ್ಲಿ ತುಂಬುವ ಮರೆಯದ ಕ್ಷಣಗಳೆಂದರೆ ತಪ್ಪಾಗಲಾರದು.

ಪ್ರೇಮಿಗಳ ದಿನ ಆಚರಿಸುವುದೇಕೆ? ಪ್ರೇಮಿಗಳ ದಿನಾಚರಣೆಯು ಕ್ರಿ.ಶ.270ರಲ್ಲಿ 2ನೇ ಕ್ಲಾಡಿಯಸ್‌ನ ಅವಧಿಯಲ್ಲಿ ಜಾರಿಗೆ ಬಂದಿತು. ಕ್ಲಾಡಿಯಸ್‌ಗೆ ತಮ್ಮ ಯುವಕರು ಯುದ್ಧದ ಸಂದರ್ಭದಲ್ಲಿ ಮದುವೆಯಾಗುವುದು ಇಷ್ಟವಿರಲಿಲ್ಲ. ಏಕೆಂದರೆ ಆತನ ಪ್ರಕಾರ ಯುವಕರು ಮದುವೆಯಾಗದೇ ಒಂಟಿಯಾಗಿದ್ದಷ್ಟೂ ಯುದ್ಧದಲ್ಲಿ ಉತ್ತಮ ರೀತಿಯಲ್ಲಿ ಹೋರಾಡುತ್ತಾರೆ ಎಂಬ ಭಾವನೆಯಾಗಿತ್ತು. ಹೀಗಿದ್ದಾಗ ಬಿಷಪ್ ವ್ಯಾಲೇಂಟಿನ್ ಕ್ಲಾಡಿಯಸ್‌ನ ಈ ನಿರ್ಧಾರದ ಬಗ್ಗೆ ಅಸಮಾಧಾನ ಹೊಂದಿದ್ದನು. ಆತನು ಮದುವೆಯಾಗಲು ಇಚ್ಛಿಸುವವರನ್ನು ರಹಸ್ಯವಾಗಿ ಮದುವೆ ಮಾಡಿಸುತ್ತಿದ್ದ. ಈ ಅಪರಾಧಕ್ಕಾಗಿ ಅವನನ್ನು ಫೆ.14ರಂದು ಸೆರೆಮನೆಗೆ ತಳ್ಳಲಾಯಿತು. ಈ ಬಿಷಪ್ ತನ್ನ ಸಾವಿಗೆ ಮೊದಲು `ಇಂತಿ ನಿಮ್ಮ ವ್ಯಾಲೇಂಟಿನ್' ಎಂದು ಸಹಿ ಮಾಡಿದ ಪ್ರೇಮ ಪತ್ರವನ್ನು ಬರೆದು ಮೃತಪಟ್ಟರು. ಅಂದಿನಿಂದ ಪ್ರತಿ ವರ್ಷದ ಫೆ.14ರ ದಿನವನ್ನು `ವ್ಯಾಲೇಂಟಿನ್ಸ್ ಡೇ' (ಪ್ರೇಮಿಗಳ ದಿನ) ಎಂದು ಆಚರಣೆ ಮಾಡುತ್ತಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030540 0 0 0
<![CDATA[ಎಲ್‌ಟಿಟಿಇ ಮುಖ್ಯಸ್ಥ ಜೀವಂತವಾಗಿದ್ದಾನಾ? - ಇದು ತಮಾಷೆ ಎಂದ ಶ್ರೀಲಂಕಾ]]> https://publictv.in/is-the-ltte-chief-alive-sri-lanka-said-it-was-a-joke/ Tue, 14 Feb 2023 03:22:18 +0000 https://publictv.in/?p=1030548 ಕೊಲಂಬೋ: ಎಲ್‌ಟಿಟಿಇ (ಲಿಬರೇಷನ್ ಟೈಗರ್ಸ್ ಆಫ್ ತಮಿಳ್ ಈಳಂ) ಮುಖ್ಯಸ್ಥ ಪ್ರಭಾಕರನ್ ಇನ್ನೂ ಜೀವಂತವಾಗಿದ್ದಾನೆ ಎಂದು ಮಾಜಿ ಕಾಂಗ್ರೆಸ್ ನಾಯಕ ಪಾಜಾ ನೆಡುಮರನ್ ಸೋಮವಾರ ಸ್ಫೋಟಕ ಹೇಳಿಕೆ ನೀಡಿದ್ದರು. ಆದರೆ ಈ ಹೇಳಿಕೆ ಒಂದು ತಮಾಷೆ ಎಂದು ಶ್ರೀಲಂಕಾ (Sri Lanka) ಸೇನೆ ತಳ್ಳಿಹಾಕಿದೆ.

2009ರಲ್ಲಿ ಶ್ರೀಲಂಕಾದ ಸೇನೆಯಿಂದ ಹತ್ಯೆಗೀಡಾಗಿದ್ದ ಎಲ್‌ಟಿಟಿಇ (LTTE) ಮುಖ್ಯಸ್ಥ ವೇಲುಪಿಳ್ಳೈ ಪ್ರಭಾಕರನ್ (Velupillai Prabhakaran) ಇನ್ನೂ ಜೀವಂತವಾಗಿದ್ದಾನೆ, ಅವನು ಈಗ ಕಾಣಿಸಿಕೊಳ್ಳಲು ಅನುಕೂಲಕರ ವಾತಾವರಣವಿದೆ ಎಂದು ನೆಡುಮರನ್ ಹೇಳಿಕೆ ನೀಡಿದ್ದರು. ಈ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು.

ಎಲ್‌ಟಿಟಿಇ ಮುಖ್ಯಸ್ಥ 2009ರ ಮೇ 19ರಂದು ಕೊಲ್ಲಲ್ಪಟ್ಟಿದ್ದಾನೆ. ಆತನ ಡಿಎನ್‌ಎ ಇದನ್ನು ಸಾಬೀತುಪಡಿಸಿದೆ ಎಂದು ಶ್ರೀಲಂಕಾದ ರಕ್ಷಣಾ ಸಚಿವಾಲಯದ ವಕ್ತಾರ ಕರ್ನಲ್ ನಳಿನ್ ಹೆರಾತ್ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಮಂಡ್ಯ ಉಸ್ತುವಾರಿ ಆಗಲು ಒಪ್ಪದ ಸಚಿವರು

ಪ್ರಭಾಕರನ್ ಯಾರು? ಪೂರ್ವ ಮತ್ತು ಉತ್ತರ ಶ್ರೀಲಂಕಾದ ಭಾಗಗಳಲ್ಲಿ ಸ್ವತಂತ್ರ ತಮಿಳು ದೇಶಕ್ಕಾಗಿ 25 ವರ್ಷಗಳ ಕಾಲ ಶ್ರೀಲಂಕಾ ಸರ್ಕಾರದೊಂದಿಗೆ ಎಲ್‌ಟಿಟಿಇ ಹೋರಾಡಿತ್ತು. ಈ ಎಲ್‌ಟಿಟಿಇ ನಿಯಂತ್ರಣಕ್ಕೆ ಆಗಿನ ಪ್ರಧಾನಿ ರಾಜೀವ್ ಗಾಂಧಿ ಸೇನೆಯನ್ನು ಕಳುಹಿಸಿದ್ದರು.

ಶ್ರೀಲಂಕಾ ಸರ್ಕಾರಕ್ಕೆ ಸಹಾಯ ಮಾಡಿದ್ದಕ್ಕೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಎಲ್‌ಟಿಟಿಇ ಬೆಂಬಲಿತ ಸದಸ್ಯರು ಹತ್ಯೆಗೈದಿದ್ದರು. ಈ ದಾಳಿಯ ಹಿಂದೆ ಪ್ರಭಾಕರನ್ ಕೈವಾಡವಿತ್ತು. 2009ರಲ್ಲಿ ಸರ್ಕಾರ ಮತ್ತು ಎಲ್‌ಟಿಟಿಇ ನಡುವಿನ ಕಾದಾಟದಲ್ಲಿ ಪ್ರಭಾಕರನ್ ಅವರನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿತ್ತು. ಇದನ್ನೂ ಓದಿ: ಹೆಚ್‍ಡಿಕೆ ಟಕ್ಕರ್ ಕೊಡಲು ಚನ್ನಪಟ್ಟಣದಿಂದ ಕಣಕ್ಕಿಳಿಯುತ್ತಾರಾ ರಮ್ಯಾ?

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030548 0 0 0
<![CDATA[ಸಿದ್ದರಾಮಯ್ಯ ಪ್ರಯೋಗಿಸಿರೋ ಅಸ್ತ್ರಕ್ಕೆ ಹೈಕಮಾಂಡ್ ಒಪ್ಪುತ್ತಾ?]]> https://publictv.in/will-congress-high-command-agree-siddaramaiahs-proposal/ Tue, 14 Feb 2023 03:43:05 +0000 https://publictv.in/?p=1030552 ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ (Karnataka Assembly Election) ಹತ್ತಿರವಾಗುತ್ತಿದ್ದು, ಚುನಾವಣಾ ಕಣ ರಂಗೇರಿದೆ. ಮೂರು ಪಕ್ಷಗಳು ಅಧಿಕಾರದ ಗದ್ದುಗೆ ಏರಲು ನಾನಾ ರಣತಂತ್ರ ಹೆಣೆಯುತ್ತಿವೆ. ಇದೀಗ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರನ್ನ ಸೋಲಿಸೋಕೆ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರು ಪ್ರಯೋಗಿಸಿರೋ ಅಸ್ತ್ರಕ್ಕೆ ಹೈಕಮಾಂಡ್ ಒಪ್ಪುತ್ತಾ...? ಅನ್ನೋ ಪ್ರಶ್ನೆ ಎದ್ದಿದೆ.

ಹೌದು, ಚನ್ನಪಟ್ಟಣದಲ್ಲಿ (Channapatna) ಹೆಚ್‌ಡಿಕೆ ವಿರುದ್ಧ ಮೋಹಕ ತಾರೆ ರಮ್ಯಾ ಸ್ಪರ್ಧೆ ಬಗ್ಗೆ ಸಿದ್ದರಾಮಯ್ಯ ಅಂಡ್ ಟೀಂ ಪ್ರಸ್ತಾಪಕ್ಕೆ ಹೈಕಮಾಂಡ್ ಒಪ್ಪುತ್ತಾ ಅನ್ನೋ ಪ್ರಶ್ನೆ ಕೈ ಪಾಳಕ್ಕೆ ಕಾಡ್ತಿದೆ. ಇದನ್ನೂ ಓದಿ: LTTE ಮುಖ್ಯಸ್ಥ ಪ್ರಭಾಕರನ್ ಇನ್ನೂ ಜೀವಂತ: ಇಂದಿರಾ ಆಪ್ತ, ತಮಿಳು ನಾಯಕ ಸ್ಫೋಟಕ ಹೇಳಿಕೆ

ಕಾಂಗ್ರೆಸ್ (Congress) ಸದ್ಯ ರಾಜ್ಯದಲ್ಲಿ ಅಧಿಕಾರ ಹಿಡಿಯಬೇಕಾದ್ರೆ ಹಳೆ ಮೈಸೂರು (Old Mysuru) ಭಾಗದಲ್ಲಿ ಜೆಡಿಎಸ್ (JDS) ಮಣಿಸಿ ದೊಡ್ಡ ಮಟ್ಟದಲ್ಲಿ ಜಯಭೇರಿ ಭಾರಿಸಬೇಕು. ಅದಕ್ಕೆ ಮಂಡ್ಯ, ರಾಮನಗರದಂತಹ ಭದ್ರ ಕೋಟೆಯಲ್ಲಿ ಜೆಡಿಎಸ್ ಮಣಿಸಬೇಕು. ಹಾಗಾದ್ರೆ ಮಾತ್ರ ಕಾಂಗ್ರೆಸ್‌ಗೆ ಗೆಲುವು ಸುಲಭವಾಗುತ್ತದೆ. ರಮ್ಯಾ ಅವರನ್ನ ಚನ್ನಪಟ್ಟಣದಿಂದ ಕಣಕ್ಕಿಳಿಸಿದರೆ ಪಕ್ಷಕ್ಕೆ ಅನುಕೂಲವಾಗಲಿದೆ. ಇದು ಮಂಡ್ಯದ ಮೇಲೂ ಪರಿಣಾಮ ಬೀರಲಿದೆ ಅನ್ನೋದು ಸಿದ್ದರಾಮಯ್ಯ ವಾದ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಬಡವರು ಬಡವರಾಗೇ ಇರ‍್ಲಿ, ಶ್ರೀಮಂತರಾದ್ರೆ ಐಟಿ, ಇಡಿ, ಸಿಬಿಐ ಸಂಕಷ್ಟ : ಕೆಜಿಎಫ್ ಬಾಬು

ತ್ರಿಕೋನ ಸ್ಪರ್ಧೆಯಲ್ಲಿ ರಮ್ಯಾ ಗೆಲುವಿಗೆ ಅವಕಾಶ ಜಾಸ್ತಿ ಇರಲಿದೆ. ಮುಖ್ಯವಾಗಿ ಕುಮಾರಸ್ವಾಮಿ ಅವರನ್ನ ರಾಮನಗರ ಜಿಲ್ಲೆಯಲ್ಲಿ ಕಟ್ಟಿ ಹಾಕಬಹುದು. ಇದು ಹೈಕಮಾಂಡ್ ಮುಂದೆ ಸಿದ್ದರಾಮಯ್ಯ ಇಟ್ಟ ಗೆಲುವಿನ ಫಾರ್ಮುಲಾ ಎನ್ನಲಾಗಿದೆ. ಆದರೆ ಇದಕ್ಕೆ ಹೈಕಮಾಂಡ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಒಪ್ಪುತ್ತಾರಾ ಅನ್ನೋ ಪ್ರಶ್ನೆ ಕಾಡ್ತಿದ್ದು, ಕಾಂಗ್ರೆಸ್ ನಡೆ ಕುತೂಹಲ ಕೆರಳಿಸಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030552 0 0 0
<![CDATA[ರಿಯಲ್ ಪೊಲೀಸ್ ಕೈಗೆ ಸಿಕ್ಕಿ ಬಿದ್ದ ರೀಲ್ ಪೊಲೀಸ್]]> https://publictv.in/fake-police-caught-in-the-hands-of-real-police-in-mandya/ Tue, 14 Feb 2023 03:49:37 +0000 https://publictv.in/?p=1030554 ಮಂಡ್ಯ: ಪಿಎಸ್‌ಐ (PSI) ಸಮವಸ್ತ್ರ ಧರಿಸಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸ್ (Fake Police) ಅನ್ನು ಅಸಲಿ ಪೊಲೀಸರು ಬಂಧಿಸಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಮದ್ದೂರು ತಾಲೂಕಿನ ಕೆಎಂ ದೊಡ್ಡಿಯಲ್ಲಿ (KM Doddi) ನಡೆದಿದೆ.

ಬೆಂಗಳೂರಿನ ಗೊಟ್ಟಿಗೆರೆ ನಿವಾಸಿ ಸಂಜಯ್ ಬಂಧಿತ ಆರೋಪಿಯಾಗಿದ್ದಾನೆ. ಸಂಜಯ್ ಪಿಎಸ್‌ಐ ಸಮವಸ್ತ್ರ ಧರಿಸಿ ಕೆಎಂ ದೊಡ್ಡಿ ಸುತ್ತಮುತ್ತ ದ್ವಿಚಕ್ರ ವಾಹನಗಳನ್ನು ತಡೆದು ತಪಾಸಣೆ ನಡೆಸುತ್ತಿದ್ದರು. ಬಳಿಕ ಸಂಚಾರಿ ನಿಯಮ ಉಲ್ಲಂಘನೆಯಾಗಿದೆ ಎಂದು ವಾಹನ ಸವಾರರಿಂದ ಹಣ ವಸೂಲಿ ಮಾಡುತ್ತಿದ್ದ. ನಕಲಿ ಪೊಲೀಸ್ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವುದರ ಬಗ್ಗೆ ಸ್ಥಳೀಯರು ಕೆಎಂ ದೊಡ್ಡಿ ಠಾಣೆಯ ಇನ್ಸ್ಪೆಕ್ಟರ್ ಆನಂದ್‌ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಎಲ್‌ಟಿಟಿಇ ಮುಖ್ಯಸ್ಥ ಜೀವಂತವಾಗಿದ್ದಾನಾ? – ಇದು ತಮಾಷೆ ಎಂದ ಶ್ರೀಲಂಕಾ

ಈ ಮಾಹಿತಿ ಬೆನ್ನಲ್ಲೇ ತಕ್ಷಣ ಎಚ್ಚೆತ್ತ ಕೆಎಂ ದೊಡ್ಡಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಬಳಿಕ ಸಂಜಯ್ ಪಿಎಸ್‌ಐ ಸಮವಸ್ತ್ರದಲ್ಲಿ ಇರುವಾಗಲೇ ಹಿಡಿದು ವಿಚಾರಣೆ ಮಾಡಿದಾಗ ತಾನೊಬ್ಬ ನಕಲಿ ಪೊಲೀಸ್ ಎಂದು ತಪ್ಪೊಪ್ಪಿಕೊಂಡಿದ್ದಾನೆ.

ಇದೀಗ ಆರೋಪಿ ಸಂಜಯ್‌ಗೆ ವಾರ್ನ್ ಮಾಡಲಾಗಿದ್ದು, ಕೋರ್ಟ್ ಜಾಮೀನಿನ ಮೇಲೆ ಆತನನ್ನು ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಮಂಡ್ಯ ಉಸ್ತುವಾರಿ ಆಗಲು ಒಪ್ಪದ ಸಚಿವರು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030554 0 0 0
<![CDATA[ಬೆಂಗಳೂರಿನಲ್ಲಿ ಗುಲಾಬಿಗೆ ಫುಲ್ ಡಿಮ್ಯಾಂಡ್- ಒಂದು ಕೆಂಗುಲಾಬಿಗೆ 60 ರೂ.!]]> https://publictv.in/valentines-day-2023-full-demand-for-red-rose-today-in-bengaluru/ Tue, 14 Feb 2023 03:56:55 +0000 https://publictv.in/?p=1030541 ಬೆಂಗಳೂರು: ಪ್ರೇಮಿಗಳು ಕಾತುರದಿಂದ ಕಾಯ್ತಾ ಇದ್ದ ದಿನ ಬಂದೇ ಬಿಡ್ತು. ತಮ್ಮ ಪ್ರೀತಿ ನಿವೇದನೆಯನ್ನ ಹೇಳಿಕೊಳ್ಳೋ ಕಾಲ ಇವತ್ತು ಬಂದಿದೆ. ವಾಲೆಂಟೆನ್ಸ್ ಡೇ (Valentines Day) ಹಿನ್ನೆಲೆ ರೋಸ್ (Red Rose) ಗಳಿಗೆ ಸಿಲಿಕಾನ್ ಸಿಟಿಯಲ್ಲಿ ಫುಲ್ ಡಿಮ್ಯಾಂಡ್ ಹೆಚ್ಚಾಗಿದೆ.

ಪ್ರೇಮಿಗಳ ಹೃದಯ ಇನ್ನಷ್ಟು ಸನ್ನಿಹವಾಗುವ ಕಾಲ ಮತ್ತೆ ಬಂದಿದೆ. ಪ್ರೇಮಿಗಳ ದಿನದ ಹಿನ್ನೆಲೆ ಪ್ರೀತಿ ಸಂಕೇತವಾಗಿರುವ ಗುಲಾಬಿಗಳಿಗೆ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಐದಾರು ದಿನಗಳಿಂದ ಹೂವಿನ ಲೋಕವೇ ಧರೆಗಿಳಿದಿದೆ. ಇದನ್ನೂ ಓದಿ: Valentine’s Day: `ಹೃದಯವೆ ಬಯಸಿದೆ ನಿನ್ನನೇ…’

ಇಂದು ತಮ್ಮ ನೆಚ್ಚಿನ ಹುಡುಗ, ಹುಡುಗಿಗೆ ರೋಸ್ ಕೊಟ್ಟು ತಮ್ಮ ಪ್ರೇಮ ನೀವೇದನೆಯನ್ನ ಹೇಳಿಕೊಳ್ಳುತ್ತಾರೆ. ಪ್ರೇಮಿಗಳ ದಿನಾಚರಣೆ ಪ್ರಯುಕ್ತ ಮಾರ್ಕೆಟ್ ಗೆ ತರಹೇವಾರಿ ಗುಲಾಬಿ ಹೂಗಳು ಲಗ್ಗೆ ಇಟ್ಟಿವೆ. ನೋಡುಗರನ್ನ ಗುಲಾಬಿ ಹೂಗಳು ಕಣ್ಮಣಿ ಸೆಳೆಯುತ್ತೇವೆ. ಕಲರ್ ಕಲರ್ ಗುಲಾಬಿಗಳಿಗೆ ಎಲ್ಲಿಲ್ಲದ ಬೇಡಿಕೆ ಹೆಚ್ಚಾಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ ರೆಡ್ ರೋಸ್‍ನ ಬೆಲೆ ಗಗನಕ್ಕೆರಿದೆ.ಸಾಮಾನ್ಯ ದಿವಸಗಳಲ್ಲಿ ಒಂದು ರೋಸ್ 10 ರೂ.ಗೆ ಮಾರಾಟವಾಗ್ತಿದ್ರೆ, ಇವತ್ತು ಡೇಕೋರೇಟಿವ್ ರೋಸ್ ಬೆಲೆ 100 ರಿಂದ 200 ರೂಪಾಯಿಗೆ ಮಾರಾಟವಾಗುತ್ತಿದೆ ಎಂದು ವ್ಯಾಪರಸ್ಥರು ಹೇಳುತ್ತಿದ್ದಾರೆ.

ಈ ರೋಸ್ ಗಳಲ್ಲೇ ವಿವಿಧ ಡೆಕೋರೇಷನ್ ಗಳಲ್ಲಿ ಬೊಕ್ಕೆ ತಯಾರಿಸಲಾಗುತ್ತಿದೆ. ಚಾಕ್ಲೇಟ್ ರೋಸ್ ಬೊಕ್ಕೆ, ಬೆಲೂನ್ ರೋಸ್ ಬೊಕ್ಕೆ, ಹಾರ್ಟ್ ಶೇಪ್ ರೋಸ್ ಬೊಕ್ಕೆ, ಡ್ಯಾನ್ಸಿಂಗ್ ಹಾರ್ಟ್ ಬೊಕ್ಕೆ ಹೀಗೆ ವ್ಯಾಲೆಂಟೆನ್ಸ್ ಪ್ರಯುಕ್ತ ರೋಸ್ ಗಳಲ್ಲೇ ಕಲರ್ ಫುಲ್ ಅಲಂಕಾರಗಳನ್ನು ಮಾಡಲಾಗಿದೆ. ಇವುಗಳು ಕಣ್ಣು ಕುಕ್ಕುವ ರೀತಿಯಲ್ಲಿ ಮಾರುಕಟ್ಟೆಗೆ ಆಗಮಿಸಿವೆ. ಜೊತೆಗೆ ಕಪಲ್ಸ್ ಟಿ ಕಪ್, ಮ್ಯಾಗ್ನೆಟಿಕ್ ಬ್ರಾಸ್ಲೈಟ್, ಟೆಡ್ಡಿ ಬಿಯರ್, ಹಾರ್ಟ್ ಚಾಕ್ಲೇಟ್, ಕಾಂಬೊಗಳು ಟೆಡ್ಡಿ ಮಿಕ್ಸ್ ಕೊಂಬೊಗಳು ಪ್ರೇಮಿಗಳನ್ನ ಆಕರ್ಷಿಸುತ್ತಿವೆ. ಈ ರೋಸ್ ಉಡುಗೊರೆಗಳ ಬೆಲೆ ಹತ್ತು ಸಾವಿರದವರೆಗೂ ಇದೆ. ಮಲ್ಲೇಶ್ವರಂ ಮಾರ್ಕೇಟ್ ನಲ್ಲಿ ಒಂದು ರೋಸ್ ಗೆ ಇಂದು 30-60 ರೂಪಾಯಿ ಆಗಿದೆ ಎಂದು ಹೂವು ವ್ಯಾಪಾರಿ ಬಸವರಾಜ್ ಹೇಳಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030541 0 0 0
<![CDATA[ಮಂಗಳೂರಿನಲ್ಲಿ ರಜನಿ ಜೊತೆ ಶಿವರಾಜ್ ಕುಮಾರ್: ಫೋಟೋ ಲೀಕ್]]> https://publictv.in/shivraj-kumar-with-rajini-in-mangalore-photo-leaked/ Tue, 14 Feb 2023 04:33:27 +0000 https://publictv.in/?p=1030561 ನಿನ್ನೆಯಷ್ಟೇ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಮಂಗಳೂರಿಗೆ ಬಂದಿಳಿದಿದ್ದಾರೆ. ಎರಡು ದಿನಗಳ ಕಾಲ ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ಚಿತ್ರೀಕರಣಗೊಳ್ಳುತ್ತಿದ್ದು, ಕನ್ನಡದ ಹೆಸರಾಂತ ನಟ ಶಿವರಾಜ್ ಕುಮಾರ್ ಕೂಡ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ನಿನ್ನೆಯಿಂದಲೇ ಮಂಗಳೂರಿನಲ್ಲಿ ಜೈಲರ್ ಸಿನಿಮಾದ ಶೂಟಿಂಗ್ ನಡೆದಿದೆ. ರಜನಿ ಜೊತೆ ಶಿವರಾಜ್ ಕುಮಾರ್ ಇರುವ ಫೋಟೋ ವೈರಲ್ ಕೂಡ ಆಗಿದೆ.

ಮೊನ್ನೆ ರಜನಿಕಾಂತ್ ಮಂಗಳೂರು ಏರ್ ಪೋರ್ಟಿಗೆ ಬಂದಾಗ  ಅಸಂಖ್ಯಾತ ಅಭಿಮಾನಿಗಳು ಅವರಿಗಾಗಿ ಕಾಯುತ್ತಿದ್ದರು. ಅಭಿಮಾನಿಗಳತ್ತ ಕೈ ಬೀಸಿ ಕಾರಿನಲ್ಲಿ ರಜನಿ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. ರಜನಿಕಾಂತ್ ನಟನೆಯ ಜೈಲರ್ ಸಿನಿಮಾದ ಶೂಟಿಂಗ್ ಗಾಗಿ ಅವರು ಮಂಗಳೂರಿಗೆ ಬಂದಿದ್ದು, ಜೊತೆಗೆ ಮಂಗಳೂರಿನ ಹಲವು ದೇವಸ್ಥಾನಗಳಿಗೂ ಅವರು ಭೇಟಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಬೆಸ್ಟ್ ಫ್ರೆಂಡ್ ಪತಿಯನ್ನೇ ಪಟಾಯಿಸಿದಳು ಎಂದವರಿಗೆ ನಟಿ ಹನ್ಸಿಕಾ ಸ್ಪಷ್ಟನೆ

ರಜನಿಕಾಂತ್ ಜೊತೆ ಕನ್ನಡದ ಹೆಸರಾಂತ ನಟ ಶಿವರಾಜ್ ಕುಮಾರ್ ಕೂಡ ಭಾಗಿಯಾಗಿದ್ದು, ಇದೇ ಮೊದಲ ಬಾರಿಗೆ ಶಿವರಾಜ್ ಕುಮಾರ್, ಈ ಸಿನಿಮಾದಲ್ಲಿ ತೆರೆಹಂಚಿಕೊಳ್ಳುತ್ತಿದ್ದಾರೆ. ರಜನಿ ಮತ್ತು ಶಿವಣ್ಣ ಭಾಗದ ಚಿತ್ರೀಕರಣ ಇದೀಗ ಮಂಗಳೂರಿನಲ್ಲಿ ನಡೆಯುತ್ತಿದೆ. ಭದ್ರತೆಯ ದೃಷ್ಟಿಯಿಂದ ಚಿತ್ರತಂಡ ಯಾವುದೇ ಮಾಹಿತಿಯನ್ನು ಹಂಚಿಕೊಂಡಿರಲಿಲ್ಲ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030561 0 0 0
<![CDATA[ಪ್ರೇಮಿಗಳ ದಿನ ವಿರೋಧಿಸಿ ನಾಯಿಗಳಿಗೆ ಮದುವೆ ಮಾಡಿಸಿದ ಹಿಂದೂ ಸಂಘಟನೆ]]> https://publictv.in/hindu-outfit-gets-dogs-married-to-protest-against-valentines-day-in-tamil-nadu/ Tue, 14 Feb 2023 04:44:05 +0000 https://publictv.in/?p=1030570 ಚೆನ್ನೈ: ಪ್ರೇಮಿಗಳ ದಿನಾಚರಣೆಯನ್ನು (Valentine's Day) ವಿರೋಧಿಸಿ ಹಿಂದೂ ಸಂಘಟನೆಯೊಂದು ಬೀದಿ ನಾಯಿಗಳಿಗೆ (Dog) ಮದುವೆ (Marriage) ಮಾಡಿಸಿರುವ ಘಟನೆ ತಮಿಳುನಾಡಿನ (Tamil Nadu) ಶಿವಗಂಗಾದಲ್ಲಿ (Sivaganga) ನಡೆದಿದೆ.

ತಮಿಳುನಾಡಿನ ಹಿಂದೂ ಮುನ್ನಾನಿ ಸಂಘಟನೆ ಪ್ರೇಮಿಗಳ ದಿನವನ್ನು ವಿರೋಧಿಸಿದ್ದು, ಇದು ಭಾರತದ ಸಂಸ್ಕೃತಿಗೆ ವಿರೋಧವಾಗಿದೆ ಎಂದು ಹೇಳಿದೆ. ಈ ಹಿಂದೆಯೂ ಸಂಘಟನೆ ಪ್ರತಿ ವರ್ಷ ಪ್ರೇಮಿಗಳ ದಿನವನ್ನು ವಿರೋಧಿಸಿ ವಿವಿಧ ರೂಪದಲ್ಲಿ ಪ್ರತಿಭಟನೆ ನಡೆಸಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಗುಲಾಬಿಗೆ ಫುಲ್ ಡಿಮ್ಯಾಂಡ್- ಒಂದು ಕೆಂಗುಲಾಬಿಗೆ 60 ರೂ.!

ಸೋಮವಾರ ಹಿಂದೂ ಮುನ್ನಾನಿಯ ಕಾರ್ಯಕರ್ತರು 2 ಬೀದಿ ನಾಯಿಗಳನ್ನು ಕರೆತಂದು, ಅದಕ್ಕೆ ಬಟ್ಟೆ ಹೊದಿಸಿ, ಹಾರ ಹಾಕಿ, ಅಣುಕು ಮದುವೆ ಮಾಡಿಸಿದ್ದಾರೆ.

ಪ್ರೇಮಿಗಳ ದಿನದಂದು ಸಾರ್ವಜನಿಕ ಸ್ಥಳಗಳಲ್ಲಿ ಪ್ರೇಮಿಗಳು ಅನುಚಿತವಾಗಿ ವರ್ತಿಸುತ್ತಾರೆ. ಇದನ್ನು ವಿರೋಧಿಸಿ ಬೀದಿ ನಾಯಿಗಳ ಮದುವೆಯನ್ನು ಮಾಡಲಾಗಿದೆ ಎಂದು ಹಿಂದೂ ಮುನ್ನಾನಿ ಕಾರ್ಯಕರ್ತರು ಹೇಳಿದ್ದಾರೆ. ಇದನ್ನೂ ಓದಿ: ರಿಯಲ್ ಪೊಲೀಸ್ ಕೈಗೆ ಸಿಕ್ಕಿ ಬಿದ್ದ ರೀಲ್ ಪೊಲೀಸ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030570 0 0 0
<![CDATA[ಪುಲ್ವಾಮಾ ದಾಳಿಗೆ 4 ವರ್ಷ: ಆ ಒಂದು ಕರಾಳ ದಿನದಲ್ಲಿ ನಡೆದಿದ್ದೇನು?]]> https://publictv.in/pulwama-attack-4-anniversary-14th-feb/ Tue, 14 Feb 2023 05:08:07 +0000 https://publictv.in/?p=1030573 ನವದೆಹಲಿ: ಪ್ರತಿ ವರ್ಷ ಪ್ರೇಮಿಗಳ ದಿನವನ್ನಾಗಿ ಆಚರಿಸುವ ಪ್ರತಿಯೊಬ್ಬರಿಗೂ ಇದು ಭಾರತದ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಅನ್ನೋದು ಮತ್ತೆ ಮತ್ತೆ ನೆನಪಿಗೆ ಬರುತ್ತೆ. ಏಕೆಂದರೆ ಇದೇ ದಿನ 4 ವರ್ಷಗಳ ಹಿಂದೆ ಭಾರತೀಯ ಸೇನೆ (Indian Army) ಭದ್ರತಾಪಡೆಗಳ ಮೇಲೆ ನಡೆದ ದಾಳಿಯಲ್ಲಿ 40 ಸಿಆರ್‌ಪಿಎಫ್ (CRPF) ಯೋಧರು ಹುತಾತ್ಮರಾಗಿದ್ದರು. ಇಡೀ ಭಾರತವೇ ಶೋಕಾಚರಣೆ ಆಚರಿಸಿ, ಮರುಕ ವ್ಯಕ್ತಪಡಿಸಿತ್ತು.

ಈಗಲೂ ಪ್ರತಿ ವರ್ಷ ಫೆಬ್ರವರಿ 14, ಭಾರತೀಯರ ಪಾಲಿಗೆ ಮರೆಯಲಾಗದ ದಿನ, ಕರಾಳ ದಿನ ಎಂದೇ ಹೇಳಬಹುದು. ಹೌದು.. 4 ವರ್ಷಗಳ ಹಿಂದೆ ಫೆಬ್ರವರಿ 14 ರಂದು 40 ಸಿಆರ್‌ಪಿಎಫ್ ಅಧಿಕಾರಿಗಳು ಹುತಾತ್ಮರಾಗಿದ್ದರು. ಈ ಸುದ್ದಿ ಕೇಳಿ ಇಡೀ ಭಾರತವೇ ಶೋಕಸಾಗರದಲ್ಲಿ ಮುಳುಗಿತ್ತು. ಇದನ್ನೂ ಓದಿ: ಅಭಿನಂದನ್‍ರನ್ನು ಬಿಡುಗಡೆ ಮಾಡದಿದ್ರೆ ಪಾಕ್ ಬ್ರಿಗೇಡ್‍ಗಳು ಧ್ವಂಸ ಆಗ್ತಿತ್ತು – ಧನೋವಾ

ಜೈಶ್-ಎ-ಮೊಹಮ್ಮದ್ (JEM) ಸಂಘಟನೆಯ ಉಗ್ರಗಾಮಿಗಳು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸೇನೆಯ ವಾಹನದಲ್ಲಿ ಹೋಗುತ್ತಿದ್ದ ಯೋಧರು ಕ್ಷಣಾರ್ಧದಲ್ಲಿ ಜೀವ ಕಳೆದುಕೊಂಡರು. ಸ್ಫೋಟಕ ತುಂಬಿದ ವಾಹನವನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಬೆಂಗಾವಲು ಪಡೆಯ ಮೇಲೆ ಭೀಕರವಾಗಿ ದಾಳಿ ನಡೆಸಲಾಗಿತ್ತು. ಈ ಕರಾಳ ಘಟನೆ ಇಂದು ನೆನಪಿಸಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿದಂತೆ ಅನೇಕ ಗಣ್ಯರು ಸ್ಮರಿಸಿದ್ದಾರೆ.

ಈ ದಿನ ನಾವು ಪುಲ್ವಾಮಾದ್ಲಿ ನಮ್ಮ ಪರಾಕ್ರಮಿಗಳನ್ನು ಕಳೆದುಕೊಂಡಿದ್ದನ್ನು ನೆನಪಿಸಿಕೊಳ್ಳುತ್ತೇವೆ. ಅವರ ಅತ್ಯುನ್ನತ ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ. ಅವರ ಧೈರ್ಯವು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಮ್ಮನ್ನು ಪ್ರೇರೇಪಿಸುತ್ತದೆ ಎಂದು ಮೋದಿ ಭಾವುಕ ಟ್ವೀಟ್‌ ಸಂದೇಶ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಅಭಿನಂದನ್‍ಗೆ ಹೊಡೆದು, ಗಾಯಗೊಳಿಸಿದ್ದ ಪಾಕ್ ಯೋಧನನ್ನು ಹತ್ಯೆಗೈದ ಭಾರತೀಯ ಸೇನೆ

ದಾಳಿಯ ಪ್ರಮುಖ ಅಂಶಗಳು - 14 ಫೆಬ್ರವರಿ 2019: ಜಮ್ಮು ಮತ್ತು ಕಾಶ್ಮೀರದಲ್ಲಿ 40 ಸಿಆರ್‌ಪಿಎಫ್ ಯೋಧರು ಪ್ರಯಾಣಿಸುತ್ತಿದ್ದ 2 ಬಸ್‌ಗಳನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿತ್ತು. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬಸ್‌ಗಳು ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಅರೆಸೇನಾಪಡೆಯ ವಾಹನಗಳ ದೊಡ್ಡ ಗುಂಪಿನ ಭಾಗವಾಗಿತ್ತು. ದಾಳಿಯ ಸ್ವಲ್ಪ ಸಮಯದ ನಂತರ ಜೈಶ್-ಇ-ಮೊಹಮ್ಮದ್ ಸಂಘಟನೆ ವೀಡಿಯೋ ಬಿಡುಗಡೆ ಮಾಡಿತು. ದಾಳಿಯ ಹೊಣೆ ಹೊತ್ತುಕೊಂಡಿತ್ತು. ಆತ್ಮಾಹುತಿ ಬಾಂಬರ್ ಆದಿಲ್ ಅಹ್ಮದ್ ದಾರ್, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗುಂಡಿಬಾಗ್, ಕಾಕಪೋರಾದಲ್ಲಿ ವಾಸಿಸುತ್ತಿದ್ದ ಸ್ಥಳೀಯ ಕಾಶ್ಮೀರಿ ಜಿಹಾದಿ ಎಂದು ಹೇಳಿಕೊಂಡಿದ್ದನು.

15 ಫೆಬ್ರವರಿ 2019:  ಫೆಬ್ರವರಿ 15, 2019 ರಂದು ಪತ್ರಿಕಾ ಪ್ರಕಟಣೆಯಲ್ಲಿ ವಿದೇಶಾಂಗ ಸಚಿವಾಲಯವು, ಪಾಕಿಸ್ತಾನವು ಭಯೋತ್ಪಾದನೆ ಬೆಂಬಲಿಸುತ್ತಿದೆ ಎಂದು ಆರೋಪಿಸಿತು. ಪಾಕಿಸ್ತಾನಿ ನಿಯಂತ್ರಿತ ಪ್ರದೇಶಗಳಲ್ಲಿ ತನ್ನ ಭಯೋತ್ಪಾದಕ ಮೂಲಸೌಕರ್ಯವನ್ನು ನಿರ್ವಹಿಸಲು ಮತ್ತು ವಿಸ್ತರಿಸಲು, ಭಾರತ ಇತರೆಡೆ ದಾಳಿಗಳನ್ನು ನಡೆಸಲು ಜೆಎಂನ ನಾಯಕ ಮಸೂದ್ ಅಜರ್‌ಗೆ ಸಂಪೂರ್ಣ ಸ್ವಾತಂತ್ರ‍್ಯವನ್ನು ನೀಡಲಾಗಿದೆ ಎಂದು ವಿದೇಶಾಂಗ ಇಲಾಖೆ ಆರೋಪಿಸಿತು. ಇದನ್ನೂ ಓದಿ: ಅಭಿನಂದನ್‍ಗೆ ಮಾರ್ಗದರ್ಶನ ನೀಡಿದ್ದ ಐಎಎಫ್ ಮಹಿಳಾ ನಿಯಂತ್ರಕಿಗೆ ಯುಧ್ ಸೇವಾ ಪದಕ

ಪುಲ್ವಾಮಾ ದಾಳಿಯಲ್ಲಿ ಪಾಕ್ ಭಾಗವಹಿಸಿದೆ ಎಂಬ ಆರೋಪವನ್ನು ಪಾಕಿಸ್ತಾನ ನಿರಾಕರಿಸಿತು. ಮಸೂದ್ ಅಜರ್ ಭಯೋತ್ಪಾದಕ ಸಂಘಟನೆಗೆ ಸೇರಿದವನಲ್ಲ ಎಂದು ಚೀನಾ ಸಮರ್ಥಿಸಿಕೊಂಡಿತು. ಇದಕ್ಕೆ ಕಾರಣರಾದವರು ಭಾರೀ ಬೆಲೆ ತೆರಬೇಕಾಗುತ್ತದೆ ಮತ್ತು ಭಯೋತ್ಪಾದಕರನ್ನು ಎದುರಿಸಲು ಭದ್ರತಾ ಪಡೆಗಳಿಗೆ ಮುಕ್ತ ನಿಯಂತ್ರಣ ನೀಡಲಾಗುವುದು ಎಂದು ಅಂದು ಭಾರತದ ಪ್ರಧಾನಿ ಗುಡುಗಿದ್ದರು. ಇಂತಹ ದಾಳಿಗಳನ್ನು ಸಂಘಟಿಸಿ ಭಾರತವನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದರು. ಪುಲ್ವಾಮಾ ಭಯೋತ್ಪಾದಕ ದಾಳಿಯ ವಿರುದ್ಧ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಜಮ್ಮುವಿನಲ್ಲಿ ಕರ್ಫ್ಯೂ ಜಾರಿಗೊಳಿಸಲಾಯಿತು. ಮಿಲಿಟರಿ ಪಡೆಗಳ ನಿಯೋಜನೆಯಿಂದ ಕಾನೂನು ಮತ್ತು ಸುವ್ಯವಸ್ಥೆಯನ್ನು ಎತ್ತಿಹಿಡಿಯಲಾಯಿತು.

16 ಫೆಬ್ರವರಿ 2019:  ರಾಜಕೀಯ ಪಕ್ಷಗಳು ಭದ್ರತಾ ಪಡೆಗಳನ್ನು ಬೆಂಬಲಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದವು, ಸ್ವಲ್ಪ ಸಮಯದ ನಂತರ ಎಲ್ಲಾ ಪಾಕಿಸ್ತಾನಿ ಸರಕುಗಳ ಮೇಲಿನ ಕಸ್ಟಮ್ಸ್ ಸುಂಕವನ್ನು 200 ಪ್ರತಿಶತಕ್ಕೆ ಹೆಚ್ಚಿಸಲಾಯಿತು. - ಜೆಎಂ ಜೊತೆ ಆಪಾದಿತ ಸಂಪರ್ಕ ಹೊಂದಿರುವ ಕನಿಷ್ಠ 7 ಜನರನ್ನು ಪುಲ್ವಾಮದಲ್ಲಿ ಬಂಧಿಸಲಾಯಿತು.

ಈ ದಾಳಿ ಪರಿಣಾಮದಿಂದ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟೂ ಹದಗೆಟ್ಟಿತ್ತು. ಭಾರತವು ತನ್ನ ಅತ್ಯಂತ ಆದ್ಯತೆಯ ರಾಷ್ಟ್ರವಾಗಿ ಪಾಕಿಸ್ತಾನದ ಸ್ಥಾನಮಾನವನ್ನು ತೆಗೆದುಹಾಕಿತು. ಭಾರತಕ್ಕೆ ಆಮದು ಮಾಡಿಕೊಳ್ಳುವ ಎಲ್ಲಾ ಪಾಕಿಸ್ತಾನಿ ಸರಕುಗಳ ಮೇಲಿನ ಕಸ್ಟಮ್ಸ್ ಹೆಚ್ಚಿಸಲಾಯಿತು. ಭಾರತದ ಸರ್ಕಾರದ ಪ್ರಕಾರ, ಪಾಕಿಸ್ತಾನವನ್ನು ಮನಿ ಲಾಂಡರಿಂಗ್ (ಎಫ್‌ಎಟಿಎಫ್) ಕಪ್ಪುಪಟ್ಟಿಗೆ ಹಣಕಾಸು ಆಕ್ಷನ್ ಟಾಸ್ಕ್ ಫೋರ್ಸ್ ಸೇರಿಸಬೇಕು. ಜಮ್ಮು ಮತ್ತು ಕಾಶ್ಮೀರ ಆಡಳಿತವು ಫೆಬ್ರವರಿ 17 ರಂದು ಪ್ರತ್ಯೇಕತಾವಾದಿ ನಾಯಕರ ಭದ್ರತಾ ಕ್ರಮಗಳನ್ನು ಕೊನೆಗೊಳಿಸಿತು.

IMRANKHAN

26 ಫೆಬ್ರವರಿ 2019:  ಭಾರತೀಯ ವಾಯುಪಡೆಯ ಜೆಟ್‌ಗಳು 12 ದಿನಗಳ ನಂತರ ಪಾಕಿಸ್ತಾನದ ಖೈಬರ್ ಪಖ್ತುನ್‌ಖ್ವಾದಲ್ಲಿರುವ ಬಾಲಾಕೋಟ್‌ನಲ್ಲಿರುವ ಜೆಇಎಂ ಶಿಬಿರದ ಮೇಲೆ ಬಾಂಬ್ ದಾಳಿ ನಡೆಸಿತು. 1971ರ ಭಾರತ-ಪಾಕಿಸ್ತಾನ ಯುದ್ಧದ ನಂತರ, ದಾಳಿಯ ವಿಮಾನವು ನಿಯಂತ್ರಣ ರೇಖೆಯನ್ನು ದಾಟಿದ್ದು ಇದೇ ಮೊದಲಾಗಿತ್ತು. ಫೆಬ್ರವರಿ 26 ರಂದು, ಭಾರತೀಯ ವಾಯುಪಡೆಯ 12 ಮಿರಾಜ್-2000 ಜೆಟ್‌ಗಳು, ಗಡಿ ನಿಯಂತ್ರಣ ರೇಖೆಯನ್ನು ದಾಟಿ ಬಾಲಕೋಟ್‌ನಲ್ಲಿದ್ದ ಉಗ್ರಗಾಮಿ ನೆಲೆಗಳ ಮೇಲೆ ವೈಮಾನಿಕ ದಾಳಿ ಮಾಡಿತು. ಇದು ಜೈಶ್-ಇ-ಮೊಹಮ್ಮದ್ ತರಬೇತಿ ಶಿಬಿರದ ಮೇಲೆ ನಡೆಸಿದ ದಾಳಿ ಮತ್ತು ಈ ದಾಳಿಯಲ್ಲಿ ಸುಮಾರು 250 ಉಗ್ರಗಾಮಿಗಳು ಬಲಿಯಾದರು ಎಂದು ವರದಿ ಹೇಳಿದೆ.

27 ಫೆಬ್ರವರಿ 2019:  ಪಾಕಿಸ್ತಾನದ ಎಫ್-16 ಯುದ್ಧ ವಿಮಾನಗಳು ಭಾರತದ ವಾಯುನೆಲೆಯನ್ನು ಪ್ರವೇಶಿಸಿದವು. ಈ ಯುದ್ಧವಿಮಾನಗಳು ಭಾರತೀಯ ಮಿಗ್-21 ಬೈಸನ್ ಎರಡು ಯುದ್ಧವಿಮಾನಗಳನ್ನು ನಾಶಪಡಿಸಿದವು. ಇದೇ ವೇಳೆ ಪಾಕಿಸ್ತಾನದ ಎಫ್-16 ವಿಮಾನವನ್ನು ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಪಲ್ಟಿಹೊಡೆಯುವಂತೆ ಮಾಡಿದ್ದರು. ಈ ವೇಳೆ ಅಭಿನಂದನ್ ಅವರನ್ನ ಪಾಕಿಸ್ತಾನ ಸೆರೆಹಿಡಿಯಿತು.

28 ಫೆಬ್ರವರಿ 2019:  ಬಂಧಿತ ಐಎಎಫ್ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಶುಕ್ರವಾರ ಬಿಡುಗಡೆ ಮಾಡುವುದಾಗಿ ಇಮ್ರಾನ್ ಖಾನ್ ಫೆಬ್ರವರಿ 28 ರಂದು ಘೋಷಿಸಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030573 0 0 0
<![CDATA[2024ರ ಲೋಕಸಭಾ ಚುನಾವಣೆಗೆ ಬಿಜೆಪಿಗೆ ಪ್ರತಿಸ್ಪರ್ಧಿಯೇ ಇಲ್ಲ: ಅಮಿತ್‌ ಶಾ]]> https://publictv.in/bjp-has-no-competition-in-2024-lok-sabha-polls-says-amit-shah/ Tue, 14 Feb 2023 05:19:36 +0000 https://publictv.in/?p=1030582 ಅಗರ್ತಲಾ: 2024ರ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿಗೆ (BJP) ಪ್ರತಿ ಸ್ಪರ್ಧಿಯೇ ಇಲ್ಲ. ದೇಶದ ಜನತೆ ಪೂರ್ಣ ಹೃದಯದಿಂದ ಪ್ರಧಾನಿ ಮೋದಿ ಅವರ ಪರವಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಪ್ರತಿಕ್ರಿಯಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, 2024 ರ ಚುನಾವಣೆಯಲ್ಲಿ ಬಿಜೆಪಿಗೆ ಪ್ರಮುಖ ವಿರೋಧ ಪಕ್ಷದ ಬಗ್ಗೆ ದೇಶದ ಜನರು ನಿರ್ಧರಿಸುತ್ತಾರೆ. ಅವರು ಯಾವುದೇ ಪಕ್ಷಕ್ಕೆ ವಿರೋಧ ಪಕ್ಷದ ಹಣೆಪಟ್ಟಿ ನೀಡಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎಲ್‌ಟಿಟಿಇ ಮುಖ್ಯಸ್ಥ ಜೀವಂತವಾಗಿದ್ದಾನಾ? – ಇದು ತಮಾಷೆ ಎಂದ ಶ್ರೀಲಂಕಾ

ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ಸೇರಿದಂತೆ ಈ ವರ್ಷ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾರತವು ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದೆ. ಆಂತರಿಕ ಭದ್ರತೆಯನ್ನು ಹೆಚ್ಚಿಸಲು ಮತ್ತು ರಕ್ಷಣೆಯಲ್ಲಿ ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಸರ್ಕಾರ ತೆಗೆದುಕೊಂಡ ಕ್ರಮಗಳಿಂದಾಗಿ ದೇಶವು ವೇಗವಾಗಿ ಬೆಳೆಯುತ್ತಿದೆ ಎಂದು ಶಾ ಹೇಳಿದ್ದಾರೆ. ಇದನ್ನೂ ಓದಿ: ಭದ್ರಾವತಿ VISL ಮುಚ್ಚುತ್ತೇವೆ: ಕೇಂದ್ರದಿಂದ ಅಧಿಕೃತ ಉತ್ತರ

ಎಂಟು ವರ್ಷಗಳ ಅವಧಿಯಲ್ಲಿ ದೇಶದ 60 ಕೋಟಿ ಬಡವರ ಜೀವನಮಟ್ಟವನ್ನು ಸುಧಾರಿಸುವಲ್ಲಿ ಯಶಸ್ವಿಯಾಗಿದ್ದೇವೆ. ರೈಲ್ವೆಯಲ್ಲಿ ಪ್ರಮುಖ ಬದಲಾವಣೆಗಳಿವೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ನೀತಿ ಇದೆ. ಹೊಸ ನೀತಿಯೊಂದಿಗೆ ನಾವು ಡ್ರೋನ್ ವಲಯದಲ್ಲಿ ಮುನ್ನಡೆಯುತ್ತಿದ್ದೇವೆ ಎಂದು ಮಾತನಾಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030582 0 0 0
<![CDATA[ಸಂದರ್ಶನ ಮಾಡುವ ನೆಪದಲ್ಲಿ ಕರೆಸಿ ಟೆಕ್ಕಿ ಯುವತಿ ಮೇಲೆ ಅತ್ಯಾಚಾರ]]> https://publictv.in/woman-techie-raped-in-car-at-gurugram-mall-parking/ Tue, 14 Feb 2023 06:05:15 +0000 https://publictv.in/?p=1030587 ಲಕ್ನೋ: ಕೆಲಸಕ್ಕಾಗಿ ಸಂದರ್ಶನ (Interview) ಮಾಡುವ ನೆಪದಲ್ಲಿ ಕರೆಸಿ, ಮಾದಕ ದ್ರವ್ಯ ನೀಡಿ ಎಂಜಿನಿಯರಿಂಗ್ ಪದವೀಧರೆಯ ಮೇಲೆ ಕಾರಿನಲ್ಲೇ ಅತ್ಯಾಚಾರ ಎಸಗಿರುವ ಘಟನೆ ಉತ್ತರಪ್ರದೇಶದಲ್ಲಿ (Uttar Pradesh) ನಡೆದಿದೆ.

ಗುರುಗ್ರಾಮ್‌ನ ಮಾಲ್‌ವೊಂದರ (Sahara Ganj Mall) ನೆಲಮಾಳಿಗೆಯಲ್ಲಿ ಕಾರಿನಲ್ಲಿ 27 ವರ್ಷದ ಎಂಜಿನಿಯರಿಂಗ್ ಪದವೀಧರ ಯುವತಿಯ ಮೇಲೆ ಕಾಮುಕ ತುಷಾರ್ ಶರ್ಮಾ ಅತ್ಯಾಚಾರ ಎಸಗಿದ್ದಾನೆ. ಆಕೆಗೆ ಕುಡಿಯುವ ನೀರಿನಲ್ಲಿ ನಿದ್ರೆ ಔಷಧಿ ಬೆರಸಿ, ಪ್ರಜ್ಞೆ ತಪ್ಪಿದ ನಂತರ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು (UP Police) ತಿಳಿಸಿದ್ದಾರೆ. ಇದನ್ನೂ ಓದಿ: ಕೆನಡಾ ವಾಯುನೆಲೆಯಲ್ಲಿ ಅಪರಿಚಿತ ವಸ್ತುವನ್ನು ಹೊಡೆದುರುಳಿಸಿದ US ಫೈಟರ್ ಜೆಟ್

ಗುರುಗ್ರಾಮ್‌ನ (Gurugram) ಸೆಕ್ಟರ್-51ರ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದು, ತುಷಾರ್ ಶರ್ಮಾ ಎಂಬ ವ್ಯಕ್ತಿ ತನ್ನೊಂದಿಗೆ ಸಂಪರ್ಕ ಹೊಂದಿದ್ದನು. ಕೆಲಸ ಕೊಡಿಸುವುದಾಗಿ ಭರವಸೆಯನ್ನೂ ನೀಡಿದ್ದ ಎಂದು ಹೇಳಿದ್ದಾರೆ. ಇದನ್ನೂ ಓದಿ: ಎಲ್‌ಟಿಟಿಇ ಮುಖ್ಯಸ್ಥ ಜೀವಂತವಾಗಿದ್ದಾನಾ? – ಇದು ತಮಾಷೆ ಎಂದ ಶ್ರೀಲಂಕಾ

ಏನಿದು ಘಟನೆ? ಆರೋಪಿ ತುಷಾರ್ ಶರ್ಮಾ ಉದ್ಯೋಗಕ್ಕಾಗಿ ಸಂದರ್ಶನ ಇರುವುದಾಗಿ ಪದವೀಧರೆಯನ್ನ ಮಾಲ್‌ಗೆ ಕರೆಸಿದ್ದಾನೆ. ಆಕೆ ತನ್ನ ಎಲ್ಲ ದಾಖಲೆಗಳೊಂದಿಗೆ ಮಾಲ್‌ಗೆ ಬಂದಿದ್ದಾಳೆ. ನಂತರ ಆರೋಪಿ ಆಕೆಯನ್ನ ನೆಲಮಾಳಿಗೆ ಕಾರ್ ಪಾರ್ಕಿಂಗ್ ಸ್ಥಳಕ್ಕೆ ಕರೆದೊಯ್ದಿದ್ದಾನೆ. ಈ ವೇಳೆ ಆಕೆಗೆ ಕುಡಿಯುವ ನೀರಿನಲ್ಲಿ ನಿದ್ರೆ ಬರುವ ಔಷಧಿ ಬೆರೆಸಿಕೊಟ್ಟಿದ್ದಾನೆ. ಆಕೆ ನೀರು ಕುಡಿದ ಕೆಲವೇ ಕ್ಷಣಗಳಲ್ಲಿ ಪ್ರಜ್ಞೆ ಕಳೆದುಕೊಂಡಿದ್ದಾಳೆ. ನಂತರ ಆಕೆಯನ್ನು ಕಾರಿನೊಳಕ್ಕೆ ತಳ್ಳಿ ಆರೋಪಿ ಶರ್ಮಾ ಅತ್ಯಾಚಾರ ಎಸಗಿದ್ದಾನೆ. ಬಳಿಕ ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿ, ಆಕೆಯನ್ನು ಮಾಲ್ ಪಾರ್ಕಿಂಗ್‌ನಲ್ಲಿ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯಿಂದ ದೂರು ಸ್ವೀಕರಿಸಿದ ಬಳಿಕ ಆಕೆಯನ್ನ ವೈದ್ಯಕೀಯ ಪರೀಕ್ಷೆಗಾಗಿ ದಾಖಲಿಸಲಾಗಿದೆ. ಆರೋಪಿ ವಿರುದ್ಧ ಐಪಿಸಿ (IPC) ಸೆಕ್ಷನ್ 328, 376 (ಅತ್ಯಾಚಾರ), 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಪೊಲೀಸರು ಮಾಲ್‌ನ ಸಿಸಿಟಿವಿ (CCTV) ದೃಶ್ಯಾವಳಿಗಳನ್ನ ಪರಿಶೀಲಿಸುತ್ತಿದ್ದು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030587 0 0 0
<![CDATA[ಕಿಯಾರಾ- ಸಿದ್ಧಾರ್ಥ್‌ನ ನೋಡಿದ್ರೆ ಹೊಟ್ಟೆ ಉರಿಯುತ್ತದೆ: ರಾಖಿ ಸಾವಂತ್]]> https://publictv.in/emotional-actress-rakhi-sawant-reacts-to-sidharth-kiaras-wedding/ Tue, 14 Feb 2023 06:12:18 +0000 https://publictv.in/?p=1030588 ಬಾಲಿವುಡ್‌ನ (Bollywood) ಪ್ರೇಮ ಪಕ್ಷಿಗಳಾಗಿರುವ ಸಿದ್ (Siddarth Malhotra) ಮತ್ತು ಕಿಯಾರಾ (Kiara Advani) ಇತ್ತೀಚಿಗೆ ಹಸೆಮಣೆ ಏರಿದ್ದರು. ಖುಷಿ ಖುಷಿಯಾಗಿ `ಶೇರ್‌ಷಾ' ಜೋಡಿ ಜೀವನ ಸಾಗಿಸುತ್ತಿದ್ದಾರೆ. ಹೀಗಿರುವಾಗ ಈ ಜೋಡಿಯ ಕುರಿತು ರಾಖಿ ಸಾವಂತ್ (Rakhi Sawant) ಹೇಳಿಕೆಯೊಂದನ್ನ ನೀಡಿದ್ದಾರೆ. ಪ್ರೇಮಿಗಳನ್ನ ನೋಡಿದ್ದರೆ ಅಳು ಬರುತ್ತದೆ ಎಂದು ನಟಿ ಭಾವುಕರಾಗಿದ್ದಾರೆ.

 
View this post on Instagram
 

A post shared by Viral Bhayani (@viralbhayani)

ಸಿದ್-ಕಿಯಾರಾ ಮದುವೆಯಾಗಿದ್ದಾರೆ. ಇದೇ ಭಾನುವಾರ (ಫೆ.12)ರಂದು ಬಾಲಿವುಡ್ ಸೆಲೆಬ್ರಿಟಿಗಳಿಗೆ ಅದ್ದೂರಿ ಆರತಕ್ಷತೆ ನೀಡಿದ್ದಾರೆ. `ಶೇರ್ ಷಾ' ಜೋಡಿಯ ರಿಸ್ಪೆಷನ್‌ನಲ್ಲಿ ಇಡೀ ಬಾಲಿವುಡ್ ದಂಡೇ ಭಾಗಿಯಾಗಿ ಸಂಭ್ರಮಿಸಿದ್ದರು. ಚಿತ್ರರಂಗದ ಮಂದಿ ಎಲ್ಲರೂ ಕಿಯಾರಾ-ಸಿದ್ ಅವರ ಲವ್ ಸ್ಟೋರಿ, ಮದುವೆ, ಹೊಂದಾಣಿಕೆ ಬಗ್ಗೆ ಹಾಡಿ ಹೊಗಳುತ್ತಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ರಜನಿ ಜೊತೆ ಶಿವರಾಜ್ ಕುಮಾರ್: ಫೋಟೋ ಲೀಕ್

`ಶೇರ್‌ಷಾ' ಜೋಡಿಯ ಬಗ್ಗೆ ರಾಖಿ ಸಾವಂತ್ ಕೂಡ ರಿಯಾಕ್ಟ್ ಮಾಡಿದ್ದಾರೆ. ಸಿದ್-ಕಿಯಾರಾ ಒಬ್ಬರನೊಬ್ಬರು ಪ್ರೀತಿಸಿ ಮದುವೆಯಾಗಿದ್ದಾರೆ. ಇದು ನಿಜಕ್ಕೂ ಖುಷಿಯ ವಿಚಾರ. ಎಲ್ಲಾ ಕಡೆ ಅವರ ಮದುವೆಯ ಬಗ್ಗೆಯೇ ಚರ್ಚೆಯಾಗುತ್ತಿದೆ. ಇನ್ನೊಂದು ಕಡೆ ನನ್ನ ಮದುವೆಯ ಬಗ್ಗೆ ಕೆಟ್ಟ ಸುದ್ದಿ ಬರುತ್ತಿದೆ. ಪ್ರೀತಿಸಿ ಮದುವೆಯಾದವರನ್ನು ನೋಡಿದರೆ ನನಗೆ ಹೊಟ್ಟೆ ಉರಿಯುತ್ತದೆ. ಅವರನ್ನ ನೋಡಿದರೆ ಅಳು ಬರುತ್ತದೆ. ನನ್ನ ಜೊತೆ ಈಗ ಯಾರು ಇಲ್ಲಾ, ನನ್ನನ್ನೂ ಪ್ರೀತಿಸುವವರು ಕೂಡ ಯಾರು ಇಲ್ಲಾ ಎಂದು ನಟಿ ಭಾವುಕರಾಗಿದ್ದಾರೆ.

ಇನ್ನೂ ರಾಖಿ ಕೂಡ ಇತ್ತೀಚಿಗೆ ಮೈಸೂರು ಮೂಲದ ಆದಿಲ್ ಜೊತೆ ಹೊಸ ಬಾಳಿಗೆ ಕಾಲಿಟ್ಟಿದ್ದರು. ರಾಖಿ ನೀಡಿರುವ ದೂರಿನ ಮೇರೆಗೆ ಕಂಬಿ ಹಿಂದೆ ಆದಿಲ್ ದಿನ ಕಳೆಯುತ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030588 0 0 0
<![CDATA[ಒತ್ತುವರಿ ತೆರವು ಕಾರ್ಯದ ವೇಳೆ ತಾಯಿ, ಮಗಳು ಬೆಂಕಿಗಾಹುತಿ- ಕೊಲೆ ಪ್ರಕರಣ ದಾಖಲು]]> https://publictv.in/mother-and-daughter-die-in-fire-during-encroachment-eviction-case-of-murder-registered-at-uttar-pradesh/ Tue, 14 Feb 2023 06:05:27 +0000 https://publictv.in/?p=1030589 ಲಕ್ನೋ: ಒತ್ತುವರಿ ತೆರವು ಕಾರ್ಯದ (Anti Encroachment) ವೇಳೆ ಬೆಂಕಿ (Fire) ಹೊತ್ತಿಕೊಂಡು, ತಾಯಿ ಹಾಗೂ ಮಗಳು (Mother and Daughter) ಸಾವನ್ನಪ್ಪಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ (Uttar Pradesh) ಕಾನ್ಪುರ ದೇಹತ್ ಜಿಲ್ಲೆಯ ಗ್ರಾಮವೊಂದರಲ್ಲಿ ಸೋಮವಾರ ನಡೆದಿದೆ.

ವರದಿಗಳ ಪ್ರಕಾರ, ಒತ್ತುವರಿ ತೆರವು ಕಾರ್ಯದ ವೇಳೆ 45 ವರ್ಷದ ಮಹಿಳೆ ಹಾಗೂ ಆಕೆಯ 20 ವರ್ಷದ ಮಗಳು ಬೆಂಕಿ ಹಚ್ಚಿಕೊಂಡಿದ್ದರು ಎಂದು ಹೇಳಲಾಗಿದೆ. ಆದರೆ ತಾಯಿ ಹಾಗೂ ಮಗಳು ಮನೆಯ ಒಳಗಿದ್ದಾಗಲೇ ಅವರ ಗುಡಿಸಲಿಗೆ ಪೊಲೀಸರು ಬೆಂಕಿ ಹಚ್ಚಿದ್ದಾರೆ ಎಂದು ಮೃತರ ಕುಟುಂಬದವರು ಆರೋಪಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸರು 13 ಜನರ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಇದರಲ್ಲಿ ಸ್ಟೇಷನ್ ಹೌಸ್ ಆಫೀಸರ್ ಹಾಗೂ ಬುಲ್ಡೋಜರ್‌ನ ಚಾಲಕನೂ ಸೇರಿದ್ದಾರೆ.

ಘಟನೆಯೇನು?: ಜಿಲ್ಲೆಯ ರೂರಾ ಪ್ರದೇಶದ ಮದೌಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೊಲೀಸರು, ಜಿಲ್ಲಾಡಳಿತ ಹಾಗೂ ಕಂದಾಯ ಅಧಿಕಾರಿಗಳು ಸರ್ಕಾರಿ ಜಮೀನಿನ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲು ಮುಂದಾದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳು ಬೆಳಗ್ಗೆ ಬುಲ್ಡೋಜರ್‌ನೊಂದಿಗೆ ಸ್ಥಳಕ್ಕೆ ತೆರಳಿದ್ದು, ಈ ಬಗ್ಗೆ ಯಾವುದೇ ಸೂಚನೆಯನ್ನು ನೀಡಲಾಗಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಜನರು ತಮ್ಮ ಗುಡಿಸಲಿನಲ್ಲಿ ಇದ್ದಾಗಲೇ ಅಧಿಕಾರಿಗಳು ಬೆಂಕಿ ಹಚ್ಚಿದ್ದಾರೆ. ಹಾಗೂ ದೇವಾಲಯಗಳನ್ನು ಒಡೆದಿದ್ದಾರೆ. ಎಲ್ಲರೂ ಅಲ್ಲಿಂದ ಪ್ರಾಣವನ್ನು ಕಾಪಾಡಲು ಓಡಿದ್ದಾರೆ. ಆದರೆ ತಾಯಿ ಹಾಗೂ ಮಗಳನ್ನು ಕಾಪಾಡಲು ಸಾಧ್ಯವಾಗಿರಲಿಲ್ಲ. ಇದನ್ನೂ ಓದಿ: 2024ರ ಲೋಕಸಭಾ ಚುನಾವಣೆಗೆ ಬಿಜೆಪಿಗೆ ಪ್ರತಿಸ್ಪರ್ಧಿಯೇ ಇಲ್ಲ: ಅಮಿತ್‌ ಶಾ

ಮಹಿಳೆ ಪ್ರಮಿಳ ದೀಕ್ಷಿತ್ ಹಾಗೂ ಅವರ ಮಗಳು ನೇಹಾ ಒತ್ತುವರಿ ತೆರವು ಕಾರ್ಯದ ವೇಳೆ ಬೆಂಕಿ ಹಚ್ಚಿಕೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಆದರೆ ಈ ಸಾವು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ತಾಯಿ ಮಗಳ ಸಾವಿನ ಬಳಿಕ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ.

ವಿಷಯ ಬೆಳಕಿಗೆ ಬರುತ್ತಲೇ ಕಾನ್ಪುರ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಸಿಂಗ್, ವಿಭಾಗೀಯ ಆಯುಕ್ತ ರಾಜ್ ಶೇಖರ್ ತಮ್ಮ ತಂಡದೊಂದಿಗೆ ಗ್ರಾಮಕ್ಕೆ ಭೇಟಿ ನೀಡಿದ್ದು, ಸ್ಥಳೀಯರನ್ನು ಸಮಾಧಾನಪಡಿಸಲು ಯತ್ನಿಸಿದ್ದಾರೆ. ತನಿಖೆಗೆ ಆದೇಶಿಸಲಾಗಿದ್ದು, ಘಟನೆಯಲ್ಲಿ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇದು ಅತ್ಯಂತ ದುರದೃಷ್ಟಕರ ಘಟನೆ, ನಾವು ಸಂತ್ರಸ್ತ ಕುಟುಂಬದೊಂದಿಗೆ ಇದ್ದೇವೆ, ಘಟನೆಯ ಹೊಣೆಗಾರರನ್ನು ಬಿಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಪುಲ್ವಾಮಾ ದಾಳಿಗೆ 4 ವರ್ಷ: ಆ ಒಂದು ಕರಾಳ ದಿನದಲ್ಲಿ ನಡೆದಿದ್ದೇನು?

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030589 0 0 0
<![CDATA[ಕರ್ನಾಟಕದಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸಲಿದೆ: ಅಮಿತ್ ಶಾ]]> https://publictv.in/this-time-bjp-create-government-in-karnataka-with-highleading-votes-says-amit-shah/ Tue, 14 Feb 2023 06:39:13 +0000 https://publictv.in/?p=1030606 ನವದೆಹಲಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಕರ್ನಾಟಕದಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಸರ್ಕಾರ (BJP Government) ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಖಾಸಗಿ ಸಂದರ್ಶನದಲ್ಲಿ ಮಾತನಾಡಿದ ಅವರು ಗೆಲುವಿನ ಮಂತ್ರ ಪಠಿಸಿದ್ದಾರೆ. ಇದನ್ನೂ ಓದಿ: 2024ರ ಲೋಕಸಭಾ ಚುನಾವಣೆಗೆ ಬಿಜೆಪಿಗೆ ಪ್ರತಿಸ್ಪರ್ಧಿಯೇ ಇಲ್ಲ: ಅಮಿತ್‌ ಶಾ

ಕಳೆದ 2 ತಿಂಗಳಲ್ಲಿ ಕರ್ನಾಟಕಕ್ಕೆ 5 ಬಾರಿ ಭೇಟಿ ನೀಡಿದ್ದೇನೆ. ನಾನು ರಾಜ್ಯದ ಜನರ ನಾಡಿಮಿಡಿತವನ್ನು ಗ್ರಹಿಸಿದ್ದೇನೆ. ಪ್ರಧಾನಿ ಮೋದಿಯವರ (Narendra Modi) ಜನಪ್ರಿಯತೆಯನ್ನೂ ನೋಡಿದ್ದೇನೆ ಕರ್ನಾಟಕದಲ್ಲಿ ಬಿಜೆಪಿಗೆ ಭಾರೀ ಜನಾದೇಶ ಸಿಗಲಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಪುಲ್ವಾಮಾ ದಾಳಿಗೆ 4 ವರ್ಷ: ಆ ಒಂದು ಕರಾಳ ದಿನದಲ್ಲಿ ನಡೆದಿದ್ದೇನು?

ಮಂಡ್ಯದ (Mandya) ಜನರೂ ನಮ್ಮನ್ನು ಒಪ್ಪಿದ್ದಾರೆ: ತಮ್ಮ ಸಂದರ್ಶನದಲ್ಲಿ ಮಂಡ್ಯ ರಾಜಕಾರಣದ ಬಗ್ಗೆಯೂ ಮಾತನಾಡಿದ ಅವರು, ಮಂಡ್ಯ ಜನತೆ ಕೂಡ ಈಗ ವಂಶ ಪಾರಂಪರ್ಯ ಪಕ್ಷಗಳನ್ನು ಬಿಟ್ಟು ಬಿಜೆಪಿಯ ಅಭಿವೃದ್ಧಿ ರಾಜಕಾರಣವನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇದು ಕರ್ನಾಟಕಕ್ಕೆ ಶುಭ ಸೂಚನೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಭಿವೃದ್ಧಿ ಪರ ಕೆಲಸಗಳನ್ನು ಮಾಡುತ್ತಿರುವ ಹಿನ್ನೆಲೆ ನಮಗೆ ಗೆಲುವು ನಿಶ್ಚಿತ ಎಂದು ಹೇಳಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030606 0 0 0
<![CDATA[ಸಾಗರ ಜಾತ್ರೆ ಸುತ್ತಾಡಿದ `ಬಿಗ್ ಬಾಸ್' ಖ್ಯಾತಿಯ ದಿವ್ಯಾ ಉರುಡುಗ]]> https://publictv.in/divya-uruduga-at-sagar-jatre-and-she-shares-video-fans-try-to-find-aravind-kp/ Tue, 14 Feb 2023 06:52:16 +0000 https://publictv.in/?p=1030607 ಬಿಗ್ ಬಾಸ್ ಸೀಸನ್ 9ರ (Bigg Boss Kannada 9) ಸ್ಪರ್ಧಿ ದಿವ್ಯಾ ಉರುಡುಗ (Divya Uruduga) ಮತ್ತೆ ಸುದ್ದಿಯಲ್ಲಿದ್ದಾರೆ. ಮಲೆನಾಡಿನ ಸುಂದರಿ ದಿವ್ಯಾ, ಸಾಗರದ ಜಾತ್ರೆಯಲ್ಲಿ (Sagara Jatre) ಭಾಗಿಯಾಗಿ ಸುತ್ತಾಡಿದ್ದಾರೆ. ಈ ಕುರಿತ ಫೋಟೋ ಮತ್ತು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

 
View this post on Instagram
 

A post shared by DU✨ (@divya_uruduga)

ದೊಡ್ಮನೆಯಲ್ಲಿ ಮಿಂಚಿದ ದಿವ್ಯಾ ಉರುಡುಗ ಅವರು ಮೂಲತಃ ಮಲೆನಾಡು ತೀರ್ಥಹಳ್ಳಿಯವರಾಗಿದ್ದು, ತಮ್ಮ ಊರಿನ ಬಗ್ಗೆ ವಿಶೇಷ ಪ್ರೀತಿಯನ್ನ ಇಟ್ಟುಕೊಂಡಿದ್ದಾರೆ. ಇದೀಗ ಸಾಗರದ ಜಾತ್ರೆಯಲ್ಲಿ ಮಾಸ್ಕ್ ಧರಿಸಿ, ದೇವರ ದರ್ಶನ ಮಾಡಿದ್ದಾರೆ. ಬಳಿಕ ತಾಯಿಯ ಜೊತೆ ಜಾತ್ರೆಯಲ್ಲಿ ಸುತ್ತಿದ್ದಾರೆ. ಕುಟುಂಬದ ಜೊತೆ ಮಸ್ತ್ ಆಗಿ ಸಮಯ ಕಳೆದಿದ್ದಾರೆ. ಸಾಗರ ಜಾತ್ರೆಯ ವೀಡಿಯೋವನ್ನ ನಟಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

 
View this post on Instagram
 

A post shared by DU✨ (@divya_uruduga)

ನಟಿಗೆ ಈ ವೀಡಿಯೋ ಈಗ ಬಗೆ ಬಗೆಯ ಕಾಮೆಂಟ್ ಹರಿದು ಬರುತ್ತಿದೆ. ನೆಟ್ಟಿಗನೊಬ್ಬ, ಛೇ ಜಾತ್ರೆಯಲ್ಲಿ ನಿಮ್ಮನ್ನ ಗುರುತಿಸಲು ಆಗಲಿಲ್ಲ ಎಂದು ಬೇಸರ ಮಾಡಿಕೊಂಡರೆ, ಮತ್ತೊಬ್ಬರು, ಅರವಿಂದ್ ಕೆಪಿ ಎಲ್ಲಿ? ಅವರಿಗೂ ಜಾತ್ರೆ ತೋರಿಸಬಹುದಿತ್ತು ಎಂದು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ:ಮಂಗಳೂರಿನಲ್ಲಿ ರಜನಿ ಜೊತೆ ಶಿವರಾಜ್ ಕುಮಾರ್: ಫೋಟೋ ಲೀಕ್

ಇನ್ನೂ ದಿವ್ಯಾ ಮತ್ತು ಅರವಿಂದ್ ಕೆಪಿ (Aravindkp) ಅಭಿನಯದ `ಅರ್ದಂ ಬರ್ಧ ಪ್ರೇಮ ಕಥೆ' ರಿಲೀಸ್‌ಗೆ ರೆಡಿಯಿದೆ. ಸದ್ಯದಲ್ಲೇ ತೆರೆಗೆ ಬರಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030607 0 0 0
<![CDATA[ರಾಗಾ ವಿಮಾನವನ್ನು ವಾರಣಾಸಿಯಲ್ಲಿ ಬೇಕೆಂದೇ ಇಳಿಸಲು ನಿರಾಕರಿಸಲಾಗಿದೆ: ಕಾಂಗ್ರೆಸ್ ಆರೋಪ]]> https://publictv.in/rahul-gandhis-flight-denied-landing-at-varanasi-congress-alleges/ Tue, 14 Feb 2023 06:52:12 +0000 https://publictv.in/?p=1030609 ನವದೆಹಲಿ: ಸೋಮವಾರ ವಾರಣಾಸಿಯ (Varanasi) ಲಾಲ್ ಬಹದ್ದೂರ್ ಶಾಸ್ತ್ರಿ ವಿಮಾನ ನಿಲ್ದಾಣದಲ್ಲಿ (Airport) ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಅವರ ವಿಮಾನ (Plane) ಇಳಿಯಬೇಕಿತ್ತು. ಆದರೆ ಅವರ ವಿಮಾನವನ್ನು ಇಳಿಸಲು ನಿಲ್ದಾಣದಲ್ಲಿ ಅನುಮತಿ ಸಿಗದೇ ಹೋಗಿದ್ದರಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದೆ.

ವಾರಣಾಸಿ ವಿಮಾನ ನಿಲ್ದಾಣದಲ್ಲಿ ಸೋಮವಾರ ರಾತ್ರಿ ರಾಹುಲ್ ಗಾಂಧಿ ಅವರ ವಿಮಾನ ಇಳಿಯಬೇಕಿತ್ತು. ಆದರೆ ಉದ್ದೇಶಪೂರ್ವಕವಾಗಿ ಅದರ ಅನುಮತಿಯನ್ನು ನಿರಾಕರಿಸಲಾಯಿತು. ವಿಮಾನ ನಿಲ್ದಾಣದ ಅಧಿಕಾರಿಗಳು ಸರ್ಕಾರದ ಒತ್ತಡಕ್ಕೆ ಮಣಿದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭೇಟಿಯ ಕಾರಣವನ್ನು ಹೇಳಿ ವಿಮಾನವನ್ನು ಇಳಿಸದಂತೆ ತಡೆದಿದ್ದಾರೆ ಎಂದು ಕಾಂಗ್ರೆಸ್ ನಾಯಕ ಅಜಯ್ ರೈ ಹೇಳಿದ್ದಾರೆ.

ವರದಿಗಳ ಪ್ರಕಾರ, ರಾಹುಲ್ ಗಾಂಧಿ ಸೋಮವಾರ ರಾತ್ರಿ ವಾರಣಾಸಿಯ ವಿಮಾನ ನಿಲ್ದಾಣದಲ್ಲಿ ಇಳಿದು, ಪ್ರಯಾಗ್‌ರಾಜ್‌ಗೆ ತೆರಳಬೇಕಿತ್ತು. ಆದರೆ ಸರ್ಕಾರದ ಒತ್ತಡದಿಂದಾಗಿ ವಿಮಾನ ನಿಲ್ದಾಣದ ಪ್ರಾಧಿಕಾರ ವಿಮಾನವನ್ನು ಇಳಿಸಲು ಅವಕಾಶ ನೀಡಲಿಲ್ಲ. ಮುರ್ಮು ಅವರ ಭೇಟಿ ಹಾಗೂ ಭಾರೀ ವಿಮಾನ ಸಂಚಾರವಿದೆ ಎಂದು ಕಾರಣ ಹೇಳಿ ವಿಮಾನ ಇಳಿಸುವುದನ್ನು ನಿರಾಕರಿಸಿದ್ದಾರೆ ಎಂದು ರೈ ಆರೋಪಿಸಿದ್ದಾರೆ. ಇದನ್ನೂ ಓದಿ: ಪುಲ್ವಾಮಾ ದಾಳಿಗೆ 4 ವರ್ಷ: ಆ ಒಂದು ಕರಾಳ ದಿನದಲ್ಲಿ ನಡೆದಿದ್ದೇನು?

ಬಿಜೆಪಿ ಸರ್ಕಾರ ರಾಹುಲ್ ಗಾಂಧಿ ಅವರಿಗೆ ಹೆದರಿದೆ. ಭಾರತ್ ಜೋಡೋ ಯಾತ್ರೆಯ ನೇತೃತ್ವ ವಹಿಸಿದ್ದ ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗುತ್ತಾರೆ ಎಂಬ ಆತಂಕದಲ್ಲಿದೆ. ಇದಕ್ಕಾಗಿ ಅವರು ಈಗ ರಾಹುಲ್‌ಗೆ ತೊಂದರೆ ಕೊಡುತ್ತಿದ್ದಾರೆ. ಈ ಹಿನ್ನೆಲೆ ಅವರು ವಾರಣಾಸಿಯಲ್ಲಿ ಇಳಿಯದಂತೆ ವಿಮಾನಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: 2024ರ ಲೋಕಸಭಾ ಚುನಾವಣೆಗೆ ಬಿಜೆಪಿಗೆ ಪ್ರತಿಸ್ಪರ್ಧಿಯೇ ಇಲ್ಲ: ಅಮಿತ್‌ ಶಾ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030609 0 0 0
<![CDATA[ಮತಾಂಧತೆಯನ್ನ ಭಯೋತ್ಪಾದನೆಗೆ ಕಚ್ಛಾವಸ್ತುವಿನಂತೆ ಬಳಕೆ ಮಾಡಿಕೊಳ್ತಿತ್ತು- PFI ನಿಷೇಧ ಸಮರ್ಥಿಸಿಕೊಂಡ ಶಾ]]> https://publictv.in/pfi-was-spreading-conversion-and-radicalism-amit-shah/ Tue, 14 Feb 2023 07:13:17 +0000 https://publictv.in/?p=1030614 ನವದೆಹಲಿ: ಪಿಎಫ್‌ಐ (PFI) ದೇಶದಲ್ಲಿ ಮೂಲಭೂತವಾದ ಮತ್ತು ಮತಾಂಧತೆಯನ್ನು ಹೆಚ್ಚಿಸಿದೆ ಅದರ ನಿಷೇಧ ವಿಳಂಬ ಮಾಡುವುದು ರಾಷ್ಟ್ರೀಯ ಹಿತಾಸಕ್ತಿಗೆ ಸೂಕ್ತವಾಗಿರಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ.

ಖಾಸಗಿ ಸಂದರ್ಶನದಲ್ಲಿ ಮಾತನಾಡಿದ ಅವರು, ಪಿಎಫ್‌ಐ ನಿಷೇಧವನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸಲಿದೆ: ಅಮಿತ್ ಶಾ

ಪಿಎಫ್‌ಐ (PFI) ಮತಾಂಧತೆಯನ್ನು ಭಯೋತ್ಪಾದನೆಗೆ (Terrorism) ಕಚ್ಛಾವಸ್ತುವಿನಂತೆ ಬಳಕೆ ಮಾಡಿಕೊಳ್ಳುತ್ತಿತ್ತು. ಅವರ ಚಟುವಟಿಕೆಗಳು ದೇಶದ ಹಿತಾಸಕ್ತಿಗೆ ಸಮಗ್ರತೆಗೆ ಪೂರಕವಾಗಿರಲಿಲ್ಲ. ಆರಂಭದಲ್ಲಿ ಇದು ಕೇರಳ (Kerala) ಮತ್ತು ಕರ್ನಾಟಕದಲ್ಲಿ (Karnataka) ಮಾತ್ರ ಪ್ರಬಲವಾಗಿತ್ತು. ನಂತರದಲ್ಲಿ ದೇಶದ ಎಲ್ಲ ಕಡೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಿತ್ತು. ಅಲ್ಲದೇ ವಿದೇಶಿ ಸಂಪರ್ಕ ಹೊಂದಿತ್ತು ಎಂದು ವಿವರಿಸಿದ್ದಾರೆ.

ಪಿಎಫ್‌ಐ ಕೋಮುವಾದ ಬಳಸಿಕೊಂಡು ದೇಶದಲ್ಲಿ ಗಲಭೆ ಸೃಷ್ಟಿಸುವ ಬಗ್ಗೆ ತನಿಖಾ ಸಂಸ್ಥೆಗಳು ವರದಿ ನೀಡಿದ್ದವು. ಸಾಕಷ್ಟು ದಾಖಲೆಗಳು ಲಭ್ಯವಾಗದ ಹಿನ್ನಲೆ ದೇಶದ ಸಮಗ್ರತೆಯ ದೃಷ್ಟಿಯಿಂದ ಪಿಎಫ್‌ಐ ನಿಷೇಧ ಮಾಡುವುದು ಅನಿವಾರ್ಯವಾಗಿತ್ತು ಎಂದು ಅಮಿತ್ ಶಾ ಹೇಳಿದ್ದಾರೆ. ಇದನ್ನೂ ಓದಿ: 2024ರ ಲೋಕಸಭಾ ಚುನಾವಣೆಗೆ ಬಿಜೆಪಿಗೆ ಪ್ರತಿಸ್ಪರ್ಧಿಯೇ ಇಲ್ಲ: ಅಮಿತ್‌ ಶಾ

ಪಿಎಫ್‌ಐ-ಕಾಂಗ್ರೆಸ್ ಒಂದೇ ಅಂತಾ ಹೇಳಲ್ಲ: ಪಿಎಫ್‌ಐಗೆ ಕಾಂಗ್ರೆಸ್ (Congress) ಸಹಾಯ ಮಾಡುವ ಬಗ್ಗೆ ಮಾತನಾಡಿದ ಅವರು, ಪಿಎಫ್‌ಐ ವಿರುದ್ಧ ಕರ್ನಾಟಕವೂ ಸೇರಿದಂತೆ ಹಲವು ಕಡೆ ಪ್ರಕರಣಗಳಿದೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಪಿಎಫ್‌ಐ ಸದಸ್ಯರ ಮೇಲಿದ್ದ ಎಲ್ಲ ಕೇಸುಗಳನ್ನು ವಾಪಸ್ ಪಡೆಯಲಾಯಿತು. ನಾನು ಪಿಎಫ್‌ಐ-ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖ ಅಂತಾ ಎಂದೂ ಹೇಳಿಲ್ಲ. ಆದರೆ ಕಾಂಗ್ರೆಸ್ ಪಿಎಫ್‌ಐ ಅನ್ನು ಮತರಾಜಕಾರಣಕ್ಕೆ ಬಳಸಿದೆ ಅದನ್ನು ಮೀರಿಯೂ ನಾವು ಪಿಎಫ್‌ಐ ನಿಷೇಧಿಸಿದ್ದೇವೆ ಬೀಗಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030614 0 0 0
<![CDATA[ರಾಣಿಯಂತೆ ಕಂಗೊಳಿಸಿದ ಕಾಂತಾರದ ಸಪ್ತಮಿ ಗೌಡ]]> https://publictv.in/kantara-saptami-gowda-dressed-like-a-queen/ Tue, 14 Feb 2023 07:15:29 +0000 https://publictv.in/?p=1030615 ಕಾಂತಾರ ಸಿನಿಮಾ ಗೆಲುವು ನಟಿ ಸಪ್ತಮಿ ಗೌಡ ಸಿನಿಮಾ ರಂಗದಲ್ಲಿ ಸಾಕಷ್ಟು ಬ್ಯುಸಿಯಾಗಿದ್ದಾರೆ. ಈ ನಡುವೆಯೇ ಅವರು ಹೊಸ ಫೋಟೋ ಶೂಟ್ ಮಾಡಿಸಿಕೊಂಡಿದ್ದು, ಅದು ರಾಣಿಯಂತೆಯೇ ಕಂಗೊಳಿಸಿದ್ದಾರೆ. ಸದ್ಯ ಸಪ್ತಮಿ ಬಾಲಿವುಡ್ ಹೆಸರಾಂತ ನಿರ್ದೇಶಕ, ದಿ ಕಾಶ್ಮೀರ್ ಫೈಲ್ಸ್ ಖ್ಯಾತಿಯ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ದಿ ವ್ಯಾಕ್ಸಿನ್ ವಾರ್ ಹೆಸರಿನ ಸಿನಿಮಾದ ಶೂಟಿಂಗ್ ನಲ್ಲೂ ಅವರು ಭಾಗಿಯಾಗಿದ್ದಾರೆ.

ಈ ನಡುವೆ ಕನ್ನಡದ ಮತ್ತೊಂದು ಸಿನಿಮಾವನ್ನು ಅವರು ಒಪ್ಪಿಕೊಂಡಿದ್ದು ಅಭಿಷೇಕ್ ಅಂಬರೀಶ್ ನಟನೆಯ ಕಾಳಿ ಸಿನಿಮಾಗೂ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಮುಂಗಾರು ಮಳೆ ಕೃಷ್ಣ ಈ ಸಿನಿಮಾದ ನಿರ್ದೇಶಕರು. ಇದೊಂದು ಪ್ರೇಮಕಥೆಯಾಗಿದ್ದು, ನೈಜ ಘಟನೆಯನ್ನು ಆಧರಿಸಿದ ಚಿತ್ರವಾಗಿದೆ. ಈ ಸಿನಿಮಾದಲ್ಲಿ ಸಪ್ತಮಿ ಪ್ರಮುಖ ಪಾತ್ರವನ್ನೇ ನಿರ್ವಹಿಸುತ್ತಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ರಜನಿ ಜೊತೆ ಶಿವರಾಜ್ ಕುಮಾರ್: ಫೋಟೋ ಲೀಕ್

ಕಾಂತಾರ ಸಿನಿಮಾ ಹಿಟ್ ಆಗುತ್ತಿದ್ದಂತೆಯೇ ಕೇವಲ ಕನ್ನಡದಲ್ಲಿ ಮಾತ್ರವಲ್ಲ, ಪರಭಾಷಾ ಸಿನಿಮಾಗಳಿಗೂ ಆಫರ್ ಬಂದಿವೆ. ಆದರೆ, ತಮ್ಮ ಪಾತ್ರದ ಮಹತ್ವವನ್ನು ಆಧರಿಸಿ ಅವರು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಅಲ್ಲದೇ, ಕಾಂತಾರ ಮುಂದಿನ ಭಾಗದ ಸಿನಿಮಾದಲ್ಲಿ ತಮ್ಮ ಪಾತ್ರ ಹೇಗಿರಬಹುದು ಎನ್ನುವ ನಿರೀಕ್ಷೆ ಕೂಡ ಅವರಿಗಿದೆ. ಇವರ ಪಾತ್ರದ ಹಿನ್ನೆಲೆ ಹೇಗಿರಲಿದೆ ಎನ್ನುವ ಕುತೂಹಲ ಕೂಡ ಅಭಿಮಾನಿಗಳಿಗೆ ಇದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030615 0 0 0
<![CDATA[ಟ್ರಾಫಿಕ್‌ ಫೈನ್‌ 50% ಡಿಸ್ಕೌಂಟ್‌ ಮಾಡಿಸಿದ್ದು ಇವರೇ..!]]> https://publictv.in/high-court-judge-b-veerappa-speaks-with-public-tv/ Tue, 14 Feb 2023 07:40:30 +0000 https://publictv.in/?p=1030618

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030618 0 0 0
<![CDATA[ವೃದ್ಧ ಪ್ರಯಾಣಿಕರ ಮೇಲೆ ರೈಲ್ವೆ ಮಹಿಳಾ ಪೊಲೀಸ್ ಸಿಬ್ಬಂದಿಯ ದರ್ಪ- ಅವಾಚ್ಯ ಶಬ್ದಗಳಿಂದ ನಿಂದನೆ]]> https://publictv.in/railway-women-police-personnel-abused-elderly-passengers-at-hassan/ Tue, 14 Feb 2023 07:40:16 +0000 https://publictv.in/?p=1030624 ಹಾಸನ: ರೈಲಿನಲ್ಲಿ (Train) ಪ್ರಯಾಣಿಸುತ್ತಿದ್ದ ವೃದ್ಧ ಪ್ರಯಾಣಿಕರನ್ನು ರೈಲ್ವೆ ಇಲಾಖೆ ಮಹಿಳಾ ಪೊಲೀಸ್ ಸಿಬ್ಬಂದಿ (Women Police Personnel) ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಹಾಸನ (Hassan) ಜಿಲ್ಲೆ, ಅರಸೀಕೆರೆ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಜನರಲ್ ಟಿಕೆಟ್ ಪಡೆದು ತಾಳಗುಪ್ಪ-ಮೈಸೂರು ರೈಲಿನಲ್ಲಿ ವಯೋವೃದ್ಧರು, ಮಹಿಳೆಯರು ಹಾಗೂ ವಿಶೇಷ ಚೇತನರು ಪ್ರಯಾಣಿಸುತ್ತಿದ್ದರು. ರೈಲಿನಲ್ಲಿ ಸೀಟ್ ಸಿಗದ ಕಾರಣ ರೈಲಿನಲ್ಲಿ ನಿಂತೇ ವಯೋವೃದ್ಧರು, ಮಹಿಳೆಯರು ಹಾಗೂ ವಿಶೇಷ ಚೇತನರು ತೆರಳುತ್ತಿದ್ದರು. ರೈಲು ಫುಲ್ ರಶ್ ಆಗಿದ್ದರಿಂದ ಅರಸೀಕೆರೆಯಲ್ಲಿ 150 ಪ್ರಯಾಣಿಕರನ್ನು ಕೆಳಗಿಳಿಸಿ ಬೇರೆ ರೈಲಿನಲ್ಲಿ ಬರುವಂತೆ ರೈಲ್ವೆ ಚೆಕ್ಕಿಂಗ್ ಇನ್ಸ್‌ಪೆಕ್ಟರ್ ಸೂಚಿಸಿದ್ದಾರೆ. ಇದನ್ನೂ ಓದಿ: ಒತ್ತುವರಿ ತೆರವು ಕಾರ್ಯದ ವೇಳೆ ತಾಯಿ, ಮಗಳು ಬೆಂಕಿಗಾಹುತಿ- ಕೊಲೆ ಪ್ರಕರಣ ದಾಖಲು

ಅರಸೀಕೆರೆಯ ರೈಲ್ವೆ ನಿಲ್ದಾಣದಲ್ಲಿ ಇಳಿದು ಉಳಿದ ಬೋಗಿಗಳಲ್ಲಿ ಜಾಗವಿದೆಯಾ ಎಂದು ವಯೋವೃದ್ಧರು ಹುಡುಕುತ್ತಿದ್ದರು. ಈ ವೇಳೆ ಸ್ವಲ್ಪ ಕುಳಿತು ಇಲ್ಲೇ ಕಾಯಿರಿ, ಬೇರೆ ರೈಲು ಬರುತ್ತದೆ ಎಂದು ಚೆಕ್ಕಿಂಗ್ ಇನ್ಸ್‌ಪೆಕ್ಟರ್ ಹೇಳಿದ್ದಾರೆ. ಆಗ ಮಧ್ಯ ಪ್ರವೇಶಿಸಿದ ಮಹಿಳಾ ರೈಲ್ವೆ ಪೊಲೀಸ್ ಸಿಬ್ಬಂದಿ ವೃದ್ಧರೊಬ್ಬರಿಗೆ (Old Man)  ಬೈದಿದ್ದಾರೆ. ಇಷ್ಟಕ್ಕೆ ಸುಮ್ಮನಾಗದೆ ಏಕವಚನದಲ್ಲಿ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿ ಆವಾಜ್ ಹಾಕಿದ್ದು, ಗೂಂಡಾ ವರ್ತನೆ ತೋರಿದ್ದಾರೆ.

ಮಹಿಳಾ ಪೊಲೀಸ್ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ವೃದ್ಧರೊಂದಿಗೆ ದುರ್ವರ್ತನೆ ತೋರಿರುವ ಮಹಿಳಾ ಪೊಲೀಸ್ ಪೇದೆಯನ್ನು ಅಮಾನತು ಮಾಡಬೇಕು ಹಾಗೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಂದರ್ಶನ ಮಾಡುವ ನೆಪದಲ್ಲಿ ಕರೆಸಿ ಟೆಕ್ಕಿ ಯುವತಿ ಮೇಲೆ ಅತ್ಯಾಚಾರ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030624 0 0 0
<![CDATA[ವಿದೇಶದಲ್ಲಿ ಕ್ರಿಕೆಟಿಗ ಕ್ರಿಸ್ ಗೇಲ್ ಜೊತೆ ನಟಿ ದೀಪಿಕಾ ದಾಸ್]]> https://publictv.in/actress-deepika-das-meets-chris-gayle-photo-goes-viral/ Tue, 14 Feb 2023 07:48:15 +0000 https://publictv.in/?p=1030626 ಬಿಗ್ ಬಾಸ್ ಮನೆಯಲ್ಲಿ (Bigg Boss House) ತಮ್ಮದೇ ಶೈಲಿಯಲ್ಲಿ ದೀಪಿಕಾ ದಾಸ್ (Deepika Das) ಗುರುತಿಸಿಕೊಂಡವರು. ಇದೀಗ ವೆಕೇಷನ್ಸ್‌ಗಾಗಿ ನಟಿ ದುಬೈಗೆ ಹಾರಿದ್ದಾರೆ. ಈ ವೇಳೆ ವಿದೇಶದಲ್ಲಿ ಕ್ರಿಕೆಟಿಗ ಕ್ರಿಸ್ ಗೇಲ್ (Chris Gayle) ಅವರನ್ನ ಮೀಟ್ ಮಾಡಿದ್ದಾರೆ. ಈ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ನಾಗಿಣಿ, ಬಿಗ್ ಬಾಸ್ ಶೋ (Bigg Boss)  ಮೂಲಕ ಮೋಡಿ ಮಾಡಿರುವ ನಟಿ ದೀಪಿಕಾ ದಾಸ್ ಸದ್ಯ ದುಬೈನಲ್ಲಿದ್ದಾರೆ. ಫ್ರೆಂಡ್ಸ್ ಜೊತೆ ಮೋಜು- ಮಸ್ತಿ ಮಾಡ್ತಿದ್ದಾರೆ. ಶೂಟಿಂಗ್‌ಗೆ ಬ್ರೇಕ್ ಹಾಕಿ, ವಿದೇಶ ಪ್ರವಾಸದಲ್ಲಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ರಜನಿ ಜೊತೆ ಶಿವರಾಜ್ ಕುಮಾರ್: ಫೋಟೋ ಲೀಕ್

 
View this post on Instagram
 

A post shared by Deepika Das (@deepika__das)

ವಿದೇಶದಲ್ಲಿ ಇದೀಗ ಕ್ರಿಕೆಟಿಗ ಕ್ರಿಸ್ ಗೇಲ್ ಅವರನ್ನು ದೀಪಿಕಾ ದಾಸ್ ಭೇಟಿಯಾಗಿದ್ದಾರೆ. ಇಬ್ಬರು ಜೊತೆಯಿರುವ ಫೋಟೋ ನೋಡಿ ಅಭಿಮಾನಿಗಳು ಅಚ್ಚರಿಪಟ್ಟಿದ್ದಾರೆ. ಕನ್ನಡಿಗರಿಗೆ ಕ್ರಿಸ್ ಗೇಲ್ ಎಂದರೆ ಇಷ್ಟ. ಆರ್‌ಸಿಬಿ ತಂಡದಲ್ಲಿ ಅತ್ಯುತ್ತಮ ಆಟ ಪ್ರದರ್ಶಿಸಿದ ಅವರಿಗೆ ಕೋಟ್ಯಂತರ ಅಭಿಮಾನಿಗಳು ಇದ್ದಾರೆ. ನಟಿ ದೀಪಿಕಾ ದಾಸ್ ಕೂಡ ಕ್ರಿಸ್ ಗೇಲ್ ಅವರಿಗೆ ದೊಡ್ಡ ಅಭಿಮಾನಿಯಾಗಿದ್ದು, ಈ ಕುರಿತು ಪೋಸ್ಟ್‌ನಲ್ಲಿ ಅವರೇ ಹೇಳಿಕೊಂಡಿದ್ದಾರೆ.

 
View this post on Instagram
 

A post shared by Deepika Das (@deepika__das)

ಇದು ಅನಿರೀಕ್ಷಿತ ಭೇಟಿ ಎಂದು ಕ್ರಿಸ್ ಗೇಲ್ ಜೊತೆಗಿರುವ ಫೋಟೋವನ್ನ ದೀಪಿಕಾ ದಾಸ್ ಶೇರ್ ಮಾಡಿದ್ದು, ಈಗ ಸಖತ್ ವೈರಲ್ ಆಗುತ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030626 0 0 0
<![CDATA[ಹಾಸನದಲ್ಲಿ ಮುಗಿಯದ ಟಿಕೆಟ್ ಗದ್ದಲ]]> https://publictv.in/unending-ticket-noise-in-hassan/ Tue, 14 Feb 2023 07:44:32 +0000 https://publictv.in/?p=1030635

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030635 0 0 0
<![CDATA[ಕುಮಾರಣ್ಣ ಯಾತ್ರೆಗೆ ಎರಡು ರಾಷ್ಟ್ರೀಯ ಪಕ್ಷಗಳು ಹೆದರಿವೆ]]> https://publictv.in/hd-revanna-lashesh-out-at-congress-and-bjp/ Tue, 14 Feb 2023 07:51:54 +0000 https://publictv.in/?p=1030638

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030638 0 0 0
<![CDATA[ಪ್ರೇಮಿಗಳ ದಿನಕ್ಕೆ ದುನಿಯಾ ವಿಜಯ್ ಕೊಟ್ಟ ಸ್ಪೆಷಲ್ ಗಿಫ್ಟ್]]> https://publictv.in/duniya-vijays-special-gift-for-valentines-day/ Tue, 14 Feb 2023 07:49:57 +0000 https://publictv.in/?p=1030639 ಲ್ಲೆಡೆ ಇಂದು ಪ್ರೇಮಿಗಳ ದಿನವನ್ನು ಆಚರಿಸಲಾಗುತ್ತಿದೆ. ಈ ದಿನಕ್ಕಾಗಿ ತಮ್ಮ ಅಭಿಮಾನಿಗಳಿಗೆ ದುನಿಯಾ ವಿಜಯ್ ಸ್ಪೆಷಲ್ ಉಡುಗೊರೆಯನ್ನು ನೀಡಿದ್ದಾರೆ. ಇವರ ನಿರ್ದೇಶನ ಮತ್ತು ನಟನೆಯಲ್ಲಿ ಮೂಡಿ ಬರುತ್ತಿರುವ ಭೀಮಾ ಸಿನಿಮಾದ ನಾಯಕಿಯನ್ನು ಪರಿಚಯಿಸಿದ್ದು, ಫಸ್ಟ್ ಲುಕ್ ಕೂಡ ಬಿಡುಗಡೆ ಮಾಡಿದ್ದಾರೆ. ನಾಯಕಿಯ ಫಸ್ಟ್ ಲುಕ್ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ.

ಸಲಗ ಸಿನಿಮಾದ ನಂತರ ಮೂಡಿ ಬರುತ್ತಿರುವ ಭೀಮ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆಗಳು ಇವೆ. ಸಲಗ ಸಕ್ಸಸ್ ನಲ್ಲಿರುವ ದುನಿಯಾ ವಿಜಯ್, ತಮ್ಮ ಮುಂದಿನ ನಿರ್ದೇಶನದ ಸಿನಿಮಾ ಯಾವ ರೀತಿಯಲ್ಲಿ ಇರಲಿದೆ ಎನ್ನುವುದಕ್ಕೆ ಇಂದು ರಿಲೀಸ್ ಮಾಡಿರುವ ನಾಯಕಿಯ ಫಸ್ಟ್ ಲುಕ್ ಸಾಕ್ಷಿಯಾಗಿದೆ. ಇಡೀ ಸಿನಿಮಾವನ್ನು ಹೊಸ ರೀತಿಯಲ್ಲಿ ಕಟ್ಟುವ ಪ್ರಯತ್ನ ಮಾಡಿದ್ದಾರೆ ವಿಜಯ್. ಹಾಗಾಗಿ ನಾಯಕಿಯ ಕಾಸ್ಟ್ಯೂಮ್ ಮತ್ತು ಚಹರೆಯನ್ನು ಭಿನ್ನವಾಗಿಯೇ ಚಿತ್ರಿಸಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ರಜನಿ ಜೊತೆ ಶಿವರಾಜ್ ಕುಮಾರ್: ಫೋಟೋ ಲೀಕ್

ಈ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾದವರು ಅಶ್ವಿನಿ. ರಂಗಭೂಮಿ ಹಿನ್ನೆಲೆಯ ಈ ನಟಿ ಈಗಾಗಲೇ ಸಾಕಷ್ಟು ನಾಟಕಗಳಲ್ಲೂ ಅಭಿನಯಿಸಿದ್ದಾರೆ. ರಂಗಭೂಮಿಯ ಪ್ರತಿಭೆಯನ್ನು ಈ ಬಾರಿ ತಮ್ಮ ಸಿನಿಮಾಗಾಗಿ ಆಯ್ಕೆ ಮಾಡಿಕೊಂಡಿದ್ದಾರೆ ದುನಿಯಾ ವಿಜಯ್. ಈ ಸಿನಿಮಾದಲ್ಲಿ ಅಶ್ವಿನಿ ಯಾವ ರೀತಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನುವ ಕುರಿತು ಯಾವುದೇ ಮಾಹಿತಿ ನೀಡದೇ ಇದ್ದರೂ, ಬಿಡುಗಡೆ ಆಗಿರುವ ಫಸ್ಟ್ ಲುಕ್ ನಾನಾ ಸುದ್ದಿಗಳನ್ನು ನೀಡುತ್ತಿದೆ.

ದುನಿಯಾ ವಿಜಯ್ ನಿರ್ದೇಶನದ ಎರಡನೇ ಸಿನಿಮಾವಿದು. ಸಲಗ ಅವರ ವೃತ್ತಿ ಬದುಕಿಗೆ ಮತ್ತೊಂದು ಬ್ರೇಕ್ ನೀಡಿದ ಸಿನಿಮಾ. ಬಾಕ್ಸ್ ಆಫೀಸನಲ್ಲಿ ಸಖತ್ ಸದ್ದು ಮಾಡಿತ್ತು. ಹಾಗಾಗಿ ಎರಡನೇ ಸಿನಿಮಾಗೆ ಬೇಡಿಕೆ ಸಾಕಷ್ಟಿದೆ. ನೋಡುಗರು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ಹಲವು ಹಂತಗಳಲ್ಲಿ ಸಿನಿಮಾದ ಶೂಟಿಂಗ್ ಕೂಡ ಮುಗಿಸಿದ್ದಾರೆ ವಿಜಯ್.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030639 0 0 0
<![CDATA[ದೆಹಲಿ, ಮುಂಬೈನಲ್ಲಿರುವ BBC ಕಚೇರಿಗಳಲ್ಲಿ ಐಟಿ ಪರಿಶೀಲನೆ - ಸಿಬ್ಬಂದಿ ಮೊಬೈಲ್‌, ಲ್ಯಾಪ್‌ಟಾಪ್‌ ವಶ]]> https://publictv.in/income-tax-department-carries-out-surveys-at-bbc-offices-in-india/ Tue, 14 Feb 2023 08:19:47 +0000 https://publictv.in/?p=1030653 ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಕುರಿತು ಸಾಕ್ಷ್ಯಚಿತ್ರ ಹೊರತಂದು ವಿವಾದಕ್ಕೆ ಸಿಲುಕಿರುವ ಬಿಬಿಸಿ ಕಚೇರಿ ಮೇಲೆ ಆದಾಯ ತೆರಿಗೆ (Income Tax) ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ದೆಹಲಿ (New Delhi) ಹಾಗೂ ಮುಂಬೈನಲ್ಲಿರುವ (Mumbai) ಬಿಬಿಸಿ ಕಚೇರಿಗಳಲ್ಲಿ ಸರ್ವೇ ನಡೆಸಲಾಗಿದೆ.

BBC (ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್) ಒಳಗೊಂಡಿರುವ ಅಂತಾರಾಷ್ಟ್ರೀಯ ತೆರಿಗೆ ಮತ್ತು ಅಕ್ರಮಗಳ ಆರೋಪದ ಮೇಲೆ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮತಾಂಧತೆಯನ್ನ ಭಯೋತ್ಪಾದನೆಗೆ ಕಚ್ಛಾವಸ್ತುವಿನಂತೆ ಬಳಕೆ ಮಾಡಿಕೊಳ್ತಿತ್ತು- PFI ನಿಷೇಧ ಸಮರ್ಥಿಸಿಕೊಂಡ ಶಾ

ಬಿಬಿಸಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅನೇಕ ಪತ್ರಕರ್ತರ ಮೊಬೈಲ್ ಹಾಗೂ ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದು ಕೇವಲ ಸರ್ವೇ ಅಷ್ಟೆ. ನಮ್ಮ ಅಧಿಕಾರಿಗಳು, ಬಿಬಿಸಿ ಕಚೇರಿಯ ಅಕೌಂಟ್‌ ಬುಕ್‌ ಪರಿಶೀಲನೆ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

2002ರ ಗುಜರಾತ್‌ ಗಲಭೆ ಕುರಿತು ‘ಇಂಡಿಯಾ: ದಿ ಮೋದಿ ಕ್ವೆಶ್ಚನ್‌’ ಎಂಬ ಸಾಕ್ಷ್ಯಚಿತ್ರ ನಿರ್ಮಿಸಿ ಬಿಬಿಸಿ ವಿವಾದಕ್ಕೆ ಸಿಲುಕಿತ್ತು. ಸೋಷಿಯಲ್‌ ಮೀಡಿಯಾದಲ್ಲಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಕ್ರಮವಹಿಸಿತ್ತು. ಈ ಸಂಬಂಧ ಯೂಟ್ಯೂಬ್‌, ಟ್ವಿಟ್ಟರ್‌ಗೆ ನಿರ್ದೇಶನ ನೀಡಿತ್ತು. ಅಷ್ಟೇ ಅಲ್ಲದೇ, ಬಿಬಿಸಿ ನಿಷೇಧಿಸಬೇಕು ಎಂದು ಹಿಂದೂಪರ ಸಂಘಟನೆಯ ಸದಸ್ಯರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿತ್ತು. ಇದನ್ನೂ ಓದಿ: ರಾಗಾ ವಿಮಾನವನ್ನು ವಾರಣಾಸಿಯಲ್ಲಿ ಬೇಕೆಂದೇ ಇಳಿಸಲು ನಿರಾಕರಿಸಲಾಗಿದೆ: ಕಾಂಗ್ರೆಸ್ ಆರೋಪ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030653 0 0 0
<![CDATA[ಹಿಂದೂ ಮಹಿಳೆಯ ಶವಕ್ಕೆ ಹೆಗಲು ಕೊಟ್ಟ ಮುಸ್ಲಿಂ ಯುವಕರು]]> https://publictv.in/muslim-youth-shouldered-the-dead-body-of-a-hindu-woman-in-chamarajanagar/ Tue, 14 Feb 2023 09:25:26 +0000 https://publictv.in/?p=1030651 ಚಾಮರಾಜನಗರ: ಕೋಮು ಸೌಹಾರ್ದ ಕದಡುವ ಘಟನೆಗಳು ಆಗಾಗ್ಗೆ ನಡೆಯುತ್ತಲೇ ಇವೆ. ಆದರೆ ಇದಕ್ಕೆ ಅಪವಾದ ಎಂಬಂತೆ ಚಾಮರಾಜನಗರ (Chamarajanagar) ದಲ್ಲೊಂದು ಮಾನವೀಯ ಕಾರ್ಯ ನೆರವೇರಿದೆ.

ಚಾಮರಾಜನಗರ ಅಹಮದ್ ನಗರದಲ್ಲಿ ನಂಜಮ್ಮ ಎಂಬ ವೃದ್ಧೆ ವಯೋಸಹಜ ಅನಾರೋಗ್ಯ ದಿಂದ ಮೃತಪಟ್ಟಿದ್ದರು. ಈ ವೇಳೆ ಹತ್ತಿರದ ಸಂಬಂಧಿಕರು ಬಂದು ಹೋದರಷ್ಟೇ. ಆದರೆ ಯಾರೂ ಸಹ ಈಕೆಯ ಶವ ಸಂಸ್ಕಾರಕ್ಕೆ ಮುಂದಾಗಲಿಲ್ಲ. ವಿಷಯ ತಿಳಿದ ಅಹಮದ್ ನಗರದ ಮುಸ್ಲಿಂ (Muslim) ಯುವಕರು ಸ್ಮಶಾನಕ್ಕೆ ನಂಜಮ್ಮನ ಶವ ಹೊತ್ತು ಸಾಗಿಸಿ ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ. ಇದನ್ನೂ ಓದಿ: ಮತಾಂಧತೆಯನ್ನ ಭಯೋತ್ಪಾದನೆಗೆ ಕಚ್ಛಾವಸ್ತುವಿನಂತೆ ಬಳಕೆ ಮಾಡಿಕೊಳ್ತಿತ್ತು- PFI ನಿಷೇಧ ಸಮರ್ಥಿಸಿಕೊಂಡ ಶಾ

ನಂಜಮ್ಮನ ಶವಸಂಸ್ಕಾರಕ್ಕೆ ಸಂಬಂಧಿಕರು ಬಾರದೆ ಇರಲು ಕಾರಣ ಇಷ್ಟೆ. ನಂಜಮ್ಮ ಅಂತರ್ಜಾತಿ ವಿವಾಹವಾಗಿದ್ದರು. ಹಾಗಾಗಿ ಇವರ ಬಂಧು ಬಳಗದವರೆಲ್ಲಾ ದೂರ ಆಗಿದ್ದರು. ಹಲವು ವರ್ಷಗಳ ಹಿಂದೆ ಈಕೆಯ ಪತಿ ತೀರಿಕೊಂಡಿದ್ದರು. ಹಾಗಾಗಿ ನಂಜಮ್ಮ ತಮ್ಮ ಮಗಳೊಂದಿಗೆ ಚಾಮರಾಜನಗರದ ಅಹಮದ್ ನಗರದಲ್ಲಿ ಬಾಡಿಗೆ ಶೆಡ್‍ವೊಂದರಲ್ಲಿ ವಾಸವಿದ್ದರು. ಅಂತರ್ಜಾತಿ ವಿವಾಹವಾಗಿದ್ದರು ಎಂಬ ಒಂದೇ ಕಾರಣಕ್ಕೆ ಮೊಮ್ಮಗಳ ಪತಿ ಹೊರತುಪಡಿಸಿ ನಂಜಮ್ಮನ ಅಂತ್ಯಸಂಸ್ಕಾರಕ್ಕೆ ಬೇರೆ ಯಾವ ನೆಂಟರಿಷ್ಟರು ಕೈ ಜೋಡಿಸಲಿಲ್ಲ. ವಿಷಯ ಅರಿತ ಮುಸ್ಲಿಂ ಯುವಕರು ತಾವೇ ಹೋಗಿ ಶವಸಂಸ್ಕಾರಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸಿ ತಂದು ಹಿಂದೂ ಸಂಪ್ರದಾಯ (Hindu tradition) ದಂತೆ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

ಕೋಮು ಸಂಘರ್ಷ, ಧರ್ಮದಂಗಲ್‍ನಂತಹ ಘಟನೆಗಳಿಂದ ಮನುಷ್ಯ ಮನುಷ್ಯರ ನಡುವೆಯೇ ಕಂದಕ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಎಲ್ಲರು ಮೈಯಲ್ಲು ಹರಿಯುತ್ತಿರುವುದು ಕೆಂಪು ರಕ್ತವೇ. ನಾವೆಲ್ಲಾ ಮನುಷ್ಯರು ಎಂದುಕೊಂಡು ಹಿಂದೂ ಮಹಿಳೆ ಅಂತ್ಯಸಂಸ್ಕಾರ ನೆರವೇರಿಸಿದ ಮುಸ್ಲಿಂ ಯುವಕರು ಸಾಮರಸ್ಯ ಮೆರೆದಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030651 0 0 0
<![CDATA[ಯುದ್ಧ ವಿಮಾನದ ಹಿಂದಿದ್ದ ಹನುಮಂತನ ಚಿತ್ರ ತೆಗೆದ ಹೆಚ್‌ಎಎಲ್]]> https://publictv.in/aero-india-2023-hal-removed-the-picture-of-hanuman-behind-the-fighter-jet/ Tue, 14 Feb 2023 08:33:09 +0000 https://publictv.in/?p=1030659 ಬೆಂಗಳೂರು: ಏರೋ ಇಂಡಿಯಾ 'ಏರ್ ಶೋ 2023' (Aero India-2023) ರಲ್ಲಿ ಪ್ರದರ್ಶನದಲ್ಲಿದ್ದ ಹೆಚ್‌ಎಲ್‌ಎಫ್‌ಟಿ-42 ತರಬೇತುದಾರ ಯುದ್ಧ ವಿಮಾನದ ಹಿಂಭಾಗದಲ್ಲಿದ್ದ ಹನುಮಾನ್ ಚಿತ್ರವನ್ನು (Hanuman Photo) ಹೆಚ್‌ಎಎಲ್ (HAL) ತೆಗೆದುಹಾಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋ ವೈರಲ್ ಆಗುತ್ತಿದ್ದು, ಈ ನಡುವೆ ಭಗವಾನ್ ಹನುಮಾನ್ ಚಿತ್ರ ತೆಗೆದುಹಾಕಿರುವುದು ಹಲವು ಪ್ರಶ್ನೆಗೆ ಕಾರಣವಾಗಿದೆ.

ಹಿಂದೂಸ್ತಾನ್ ಲೀಡ್ ಇನ್ ಫೈಟರ್ ಟ್ರೈನರ್ (HLFT-42) ಅನ್ನು ಸೋಮವಾರ ಹೆಚ್‌ಎಎಲ್ ಪ್ರದರ್ಶಿಸಿತ್ತು. ತರಬೇತಿ ಯುದ್ಧ ವಿಮಾನದ ಹಿಂಭಾಗದಲ್ಲಿ ಲಂಬವಾದ ರೆಕ್ಕೆ ಮೇಲೆ ಭಗವಾನ್ ಹನುಮಂತನ ಫೋಟೋವನ್ನು ಪ್ರದರ್ಶಿಸಲಾಗಿತ್ತು. ಹೆಚ್‌ಎಲ್‌ಎಫ್‌ಟಿ-42 ವಿಮಾನವು ಮೊದಲ ಸ್ವದೇಶಿ ವಿಮಾನವಾದ ಹೆಚ್‌ಎಎಲ್ 'ಮಾರುತ್'ನ ಉತ್ತರಾಧಿಕಾರಿಯಾಗಿದೆ.

ಮಾರುತ್ ಎಂಬುದು ಗಾಳಿಯ ಇನ್ನೊಂದು ಹೆಸರು, ಅಥವಾ ಹಿಂದಿಯಲ್ಲಿ ಇದನ್ನು 'ಪವನ' ಎಂದು ಕರೆಯಲಾಗುತ್ತದೆ. ಹಿಂದೂ ಪುರಾಣದಲ್ಲಿ ವಾಯುವಿನ ಪುತ್ರ ಹನುಮಂತ. ಈ ಕಾರಣಕ್ಕೆ ಹನುಮಂತನ ಚಿತ್ರವನ್ನು ಮಾದರಿ ವಿಮಾನದಲ್ಲಿ ಪ್ರದರ್ಶಿಸಲಾಗಿತ್ತು.

ಹೆಚ್‌ಎಲ್‌ಎಫ್‌ಟಿ-42 ಮುಂದಿನ ಪೀಳಿಗೆಯ ಸೂಪರ್‌ಸಾನಿಕ್‌ ತರಬೇತುದಾರ ಯುದ್ಧ ವಿಮಾನವಾಗಿದ್ದು. ಆಧುನಿಕ ಯುದ್ಧ ವಿಮಾನ ತರಬೇತಿಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಲಿದೆ. ಈ ವಿಮಾನವು ಅಸ್ತಿತ್ವದಲ್ಲಿರುವ ತರಬೇತುದಾರ ವಿಮಾನಗಳ ನಡುವಿನ ಅಂತರವನ್ನು ಕಡಿಮೆ ಮಾಡುತ್ತದೆ. ಇದನ್ನೂ ಓದಿ: ದೆಹಲಿ, ಮುಂಬೈನಲ್ಲಿರುವ BBC ಕಚೇರಿಗಳಲ್ಲಿ ಐಟಿ ಪರಿಶೀಲನೆ – ಸಿಬ್ಬಂದಿ ಮೊಬೈಲ್‌, ಲ್ಯಾಪ್‌ಟಾಪ್‌ ವಶ

ಹಾಕ್-132 ಸಬ್‌ಸಾನಿಕ್ ಟ್ರೈನರ್ ಮತ್ತು ಮಿಗ್-21, ಇವುಗಳನ್ನು ಸೂಪರ್‌ಸಾನಿಕ್ ತಂತ್ರಜ್ಞಾನದಲ್ಲಿ ಪೈಲಟ್‌ಗಳಿಗೆ ತರಬೇತಿ ನೀಡಲು ಬಳಸಲಾಗುತ್ತದೆ. ಹೆಚ್‌ಎಲ್‌ಎಫ್‌ಟಿ-42 ಫ್ಲೈ ಬೈ ವೈರ್ ಕಂಟ್ರೋಲ್ (FBW) ವ್ಯವಸ್ಥೆಗಳೊಂದಿಗೆ ಸಕ್ರಿಯ ಎಲೆಕ್ಟ್ರಾನಿಕ್ ಸ್ಕ್ಯಾನ್ಡ್ ಅರೇ (AESA), ಎಲೆಕ್ಟ್ರಾನಿಕ್ ವಾರ್‌ಫೇರ್ (EW) ಸೂಟ್, ಇನ್‌ಫ್ರಾರೆಡ್ ಸರ್ಚ್ ಮತ್ತು ಟ್ರ‍್ಯಾಕ್ (IRST) ನಂತಹ ಅತ್ಯಾಧುನಿಕ ಏವಿಯಾನಿಕ್ಸ್ಗಳನ್ನು ಹೊಂದಿದೆ. ಇದನ್ನೂ ಓದಿ: ಪುಲ್ವಾಮಾ ದಾಳಿಗೆ 4 ವರ್ಷ: ಆ ಒಂದು ಕರಾಳ ದಿನದಲ್ಲಿ ನಡೆದಿದ್ದೇನು?

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030659 0 0 0
<![CDATA[ಹರಕೆ ತೀರಿಸಲು 600 ಮೆಟ್ಟಿಲು ಹತ್ತಿದ ನಟಿ ಸಮಂತಾ]]> https://publictv.in/actress-samantha-climbed-600-steps-to-pay-her-respects/ Tue, 14 Feb 2023 08:33:03 +0000 https://publictv.in/?p=1030664 ನಾರೋಗ್ಯದ ಕಾರಣದಿಂದಾಗಿ ಕುಗ್ಗಿ ಹೋಗಿರುವ ನಟಿ ಸಮಂತಾ (Samantha), ಚೈತನ್ಯಕ್ಕಾಗಿ ನಾನಾ ರೀತಿಯ ಕಸರತ್ತುಗಳನ್ನು ಮಾಡುತ್ತಿದ್ದಾರೆ. ನಿಯಮಿತ ವ್ಯಾಯಾಮ, ಮಿತ ಆಹಾರ, ಧ್ಯಾನ ಹೀಗೆ ಸಲಹೆ ನೀಡಿದವರ ಪ್ರತಿ ಮಾತುಗಳನ್ನೂ ಚಾಚೂ ತಪ್ಪದೇ ಪಾಲಿಸುತ್ತಿದ್ದಾರೆ. ಇವಲ್ಲದೇ ದೇವರಿಗೂ ಅವರು ಮೊರೆ ಹೋಗಿದ್ದಾರೆ. ಅಧ್ಯಾತ್ಮವನ್ನು ನಂಬುವ ಸಮಂತಾ ತಮಿಳುನಾಡಿನ ಪಳನಿ ಮುರುಗನ್ (Palani Murugan) ದೇವರಿಗೆ ಹರಕೆ ಹೊತ್ತಿದ್ದಾರೆ.

ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರುವ ಈ ಹೊತ್ತಿನಲ್ಲಿ ಪಳನಿ ಮುರುಗನ್ ದೇವಸ್ಥಾನಕ್ಕೆ (Temple) ಭೇಟಿ ನೀಡಿ ಹರಕೆ ತೀರಿಸಿದ್ದು, ಈ ಹರಕೆಗಾಗಿ ಅವರು ಆರು ನೂರಕ್ಕೂ ಹೆಚ್ಚು ಮೆಟ್ಟಿಲು ಹತ್ತಿ, ಕರ್ಪೂರ ಹಚ್ಚಿ ಹರಕೆ ತೀರಿಸಿದ್ದಾರೆ. ಈ ಸಂದರ್ಭದಲ್ಲಿ ಸಿನಿಮಾದ ನಿರ್ದೇಶಕರು ಮತ್ತು ಅವರ ಆಪ್ತರು ಜೊತೆಯಾಗಿದ್ದರು. ಅಲ್ಲದೇ, ಪೊಲೀಸರು ಕೂಡ ಅವರಿಗೆ ಸೂಕ್ತ ಭದ್ರತೆಯನ್ನು ನೀಡಿದ್ದರು. ಇದನ್ನೂ ಓದಿ: ಮಂಗಳೂರಿನಲ್ಲಿ ರಜನಿ ಜೊತೆ ಶಿವರಾಜ್ ಕುಮಾರ್: ಫೋಟೋ ಲೀಕ್

ಒಂದು ಕಡೆ ಶೂಟಿಂಗ್ ಮತ್ತೊಂದು ಕಡೆ ಶಾಕುಂತಲಂ ಸಿನಿಮಾ ಬಿಡುಗಡೆ. ಆರೋಗ್ಯ ಸುಧಾರಿಸಲಿ ಮತ್ತು ಸಿನಿಮಾ ಗೆಲ್ಲಲಿ ಎಂಬ ಎರಡು ಉದ್ದೇಶ ಇಟ್ಟುಕೊಂಡು ಸಮಂತಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ತಮಿಳು ನಾಡಿನಲ್ಲಿ ಅಸಂಖ್ಯಾತ ಭಕ್ತರನ್ನು ಹೊಂದಿರುವ ಪಳನಿ ಮುರುಗನ್ ದೇವಸ್ಥಾನದ ಭೇಟಿ ಸಮಂತಾಗೆ ನೆಮ್ಮದಿ ನೀಡಿದೆ ಎನ್ನುತ್ತಿದ್ದಾರೆ ಆಪ್ತರು.

ಸಿನಿಮಾಗಳ ಜೊತೆ ಜೊತೆಗೆ ಹಿಂದಿಯ ಸಿಟಾಡೆಲ್ (Citadel) ಸೀರಿಸ್ ನಲ್ಲೂ ಸಮಂತಾ ನಟಿಸುತ್ತಿದ್ದಾರೆ. ಇದೊಂದು ಭಾರೀ ಪ್ರಾಜೆಕ್ಟ್ ಆಗಿದ್ದು, ಈ ಸೀರಿಸ್ ಶೂಟಿಂಗ್ ಗಾಗಿಯೇ ಅವರು ಮುಂಬೈನಲ್ಲಿ ಮನೆ ಕೂಡ ಖರೀದಿ ಮಾಡಿದ್ದಾರೆ. ಮುಂಬೈನಿಂದಲೇ ಅವರು ಚಿತ್ರೀಕರಣಕ್ಕೂ ತೆರಳಲಿದ್ದಾರಂತೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030664 0 0 0
<![CDATA[WPL Auction 2023 ಹರಾಜು ನಡೆಸಿಕೊಟ್ಟ ಮಲ್ಲಿಕಾಗೆ ಬೇಷ್ ಎಂದ ಡಿಕೆ]]> https://publictv.in/team-india-cricketer-dinesh-karthiks-tweet-for-wpl-auctioneer-mallika-sagar-is-pure-gold/ Tue, 14 Feb 2023 09:18:42 +0000 https://publictv.in/?p=1030674 ಮುಂಬೈ: 2023 ಮಹಿಳಾ ಪ್ರೀಮಿಯರ್ ಲೀಗ್ ಹರಾಜು (WPL Auction 2023) ಪ್ರಕ್ರಿಯೆ ನಡೆಸಿ ಕೊಡಲು ನಿರೂಪಕಿಯಾಗಿ ಬಿಸಿಸಿಐ ಮಲ್ಲಿಕಾ ಸಾಗರ್ (Mallika Sagar) ಅವರನ್ನ ಆಯ್ಕೆಮಾಡಿತ್ತು.

ಸೋಮವಾರ ನಡೆದ ಮೊದಲ ದಿನದ ಹರಾಜು ಪ್ರಕ್ರಿಯೆಯಲ್ಲಿ ಭಾರತದ ಮಹಿಳಾ ತಂಡದ ಆಟಗಾರರು ದುಬಾರಿ ಬೆಲೆಗೆ ಬಿಕರಿಯಾದರು. ಭಾರತದ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂದಾನ (Smriti Mandhana) 3.4 ಕೋಟಿ ರೂ. ದುಬಾರಿ ಬೆಲೆ ಆರ್‌ಸಿಬಿ (RCB) ತಂಡದ ಪಾಲಾದರು. ಇನ್ನು ಹರ್ಮನ್‌ಪ್ರೀತ್ ಕೌರ್ (Harmanpreet Kaur) 1.8 ಕೋಟಿ ರೂ., ಶಫಾಲಿ ವರ್ಮಾ 1.90 ಕೋಟಿ ರೂ., ದೀಪ್ತಿ ಶರ್ಮಾ 2.60 ಕೋಟಿ ರೂ., ಜೆಮಿಮಾ ರೊಡ್ರಿಗಸ್ 2.20 ಕೋಟಿ ರೂ.ಗಳಿಗೆ ಬಿಡ್ ಆದರು.

ಮಹಿಳಾ ಪ್ರೀಮಿಯರ್ ಲೀಗ್ ಹರಾಜು (WPL Auction 2023) ಪ್ರಕ್ರಿಯೆ ಸೋಮವಾರ ಯಶಸ್ವಿಯಾಗಿ ಮುಕ್ತಾಗೊಂಡಿತು. ಈ ಪ್ರಕ್ರಿಯೆಯನ್ನು ನಡೆಸಿಕೊಟ್ಟ ನಿರೂಪಕಿ ಮಲ್ಲಿಕಾ ಸಾಗರ್ ಅವರಿಗೀಗ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: WPL Auction 2023ː ದುಬಾರಿ ಬೆಲೆಗೆ RCB ಪಾಲಾದ ಸ್ಮೃತಿ ಮಂದಾನ – ಯಾವ ತಂಡದಲ್ಲಿ ಯಾರಿದ್ದಾರೆ?

ಟೀಂ ಇಂಡಿಯಾ ಆಟಗಾರ ದಿನೇಶ್ ಕಾರ್ತಿಕ್ (Dinesh Karthik) ಸಹ ಟ್ವೀಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಲ್ಲಿಕಾ ಸಾಗರ್ ಅವರು ಅದ್ಭುತ ಹರಾಜುದಾರರಾಗಿದ್ದಾರೆ. ಅವರ ಆತ್ಮವಿಶ್ವಾಸ, ಸ್ಪಷ್ಟತೆ ತುಂಬಾ ಸಮಂಜಸವಾಗಿತ್ತು. ಡಬ್ಲ್ಯೂಪಿಎಲ್‌ನಲ್ಲಿ ನೇರವಾಗಿ ಸರಿಯಾದ ಆಯ್ಕೆಗಳು ನಡೆದಿವೆ, ವೆಲ್ ಡನ್ ಬಿಸಿಸಿಐ' ಎಂದು ಶ್ಲಾಘಿಸಿದ್ದಾರೆ.

ಮಲ್ಲಿಕಾ ಸಾಗರ್ ಯಾರು? ಮಲ್ಲಿಕಾ ಸಾಗರ್ ಅವರು ಮುಂಬೈ ಮೂಲದ ಆರ್ಟ್ ಕಲೆಕ್ಟರ್ ಸಲಹೆಗಾರರಾಗಿದ್ದಾರೆ. ಭಾರತೀಯ ಕಲಾ ಕ್ಷೇತ್ರದ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದಾರೆ. ಈ ಹಿಂದೆ 2021ರಲ್ಲಿ ನಡೆದ ಪ್ರೊ ಕಬಡ್ಡಿ ಲೀಗ್‌ನ ಹರಾಜು ಪ್ರಕ್ರಿಯೆಯನ್ನೂ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ಈ ಮೂಲಕ ಈ ವೃತ್ತಿಯಲ್ಲಿ ಅವರು ಅನುಭವ ಹೊಂದಿದ್ದರು. ಇದನ್ನೂ ಓದಿ: ಪಾಕ್ ಬೌಲರ್‌ಗಳ ಬೆವರಿಳಿಸಿದ ಜೆಮಿಮಾಗೆ ಸ್ಫೂರ್ತಿಯಾಗಿದ್ದು ಕೊಹ್ಲಿ ಇನ್ನಿಂಗ್ಸ್ǃ

2001ರಲ್ಲಿ ಬ್ರಿಟಿಷ್ ಹರಾಜು ಮನೆಯಾದ ಕ್ರಿಸ್ಟೀಸ್‌ನಲ್ಲಿ ಮೊದಲ ಬಾರಿಗೆ ಹರಾಜನ್ನು ನಿಭಾಯಿಸಿದ್ದರು. ಈ ಮೂಲಕ ಹರಾಜು ಪ್ರಕ್ರಿಯೆ ನಡೆಸಿಕೊಟ್ಟ ಭಾರತದ ಮೊದಲ ಮಹಿಳೆ ಎಂದೂ ಗುರುತಿಸಿಕೊಂಡಿದ್ದರು. ಹಿಂದಿನ ಐಪಿಎಲ್ ಹರಾಜಿನ ಹಳೆಯ ವೀಡಿಯೋಗಳನ್ನು ನೋಡುವ ಮೂಲಕ ಮಲ್ಲಿಕಾ ಡಬ್ಲ್ಯುಪಿಎಲ್ ಹರಾಜಿಗೆ ತಯಾರಿ ನಡೆಸಿದ್ದರು ಎಂದು ಹೇಳಲಾಗಿದೆ.

ಹರಾಜು ಪ್ರಕ್ರಿಯೆಗೂ ಮುನ್ನ ಸಂದರ್ಶನವೊಂದರಲ್ಲಿ ಮಾತನಾಡಿದ ಮಲ್ಲಿಕಾ, `ಹರಾಜು ಪ್ರಕ್ರಿಯೆ ನಡೆಸಿಕೊಡಲು ನನಗೆ ಜವಾಬ್ದಾರಿ ನೀಡಿರುವುದಕ್ಕೆ ತುಂಬಾ ಖುಷಿಯಾಗಿದೆ. ಇದಕ್ಕೆ ನಾನು ಹೆಮ್ಮೆಪಡುತ್ತೇನೆ' ಎಂದಿದ್ದಾರೆ.

ಭಾರತೀಯ ಮಹಿಳೆಯರು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿಯೂ ಅರ್ಹತೆ ಪಡೆಯುತ್ತಾರೆ. ಉನ್ನತ ಮಟ್ಟದಲ್ಲಿ ಆಡುವ ಸಾಮರ್ಥ್ಯವನ್ನು ಅವರು ಹೊಂದಿರುತ್ತಾರೆ; ಎಂದು ಹೇಳಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030674 0 0 0
<![CDATA[ಬಿಜೆಪಿಯದ್ದು ತ್ರಿಬಲ್ ಎಂಜಿನ್ ಸರ್ಕಾರ.. ಇವ್ರು ಕರ್ನಾಟಕ ಉಳಿಸ್ತಾರಾ: ಹೆಚ್‌ಡಿಕೆ ಪ್ರಶ್ನೆ]]> https://publictv.in/bjp-is-three-engine-government-says-h-d-kumaraswamy/ Tue, 14 Feb 2023 09:49:25 +0000 https://publictv.in/?p=1030677 ಧಾರವಾಡ: ಬಿಜೆಪಿಯದ್ದು (BJP) ತ್ರಿಬಲ್‌ ಎಂಜಿನ್‌ ಸರ್ಕಾರ. ಇವರು ಕರ್ನಾಟಕ ಉಳಿಸುತ್ತಾರಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy) ಪ್ರಶ್ನಿಸಿದರು.

ಧಾರವಾಡದಲ್ಲಿ (Dharawda) ಮಾತನಾಡಿದ ಅವರು, ಸಂವಿಧಾನದ ವ್ಯವಸ್ಥೆ ಅಮಿತ್ ಶಾ (Amit Shah) ತಿಳಿದುಕೊಂಡಿದ್ದಾರಾ ಎಂದು ನಾನು ಅವರಿಗೆ ಕೇಳಲು ಬಯಸುತ್ತೇನೆ. ಸ್ವಾತಂತ್ರ್ಯ ಬಂದಾಗ ನಮ್ಮ ಸಂವಿಧಾನ ಆಗಿದೆ. ನಮ್ಮ ಸಂವಿಧಾನ‌ ವಿಶ್ವಕ್ಕೆ ಮಾದರಿ. ಸಂವಿಧಾನದಲ್ಲಿ ಯಾರು ಯಾವ‌ ವೃತ್ತಿಯನ್ನಾದರೂ ಆರಿಸಿಕೊಳ್ಳಬಹುದು. ಚುನಾವಣೆಯಲ್ಲಿ ಯಾರು ಬೇಕಾದರೂ ನಿಲ್ಲಬಹುದು. ಜನರ ಆಶೀರ್ವಾದಿಂದ ಜನಪ್ರತಿನಿಧಿ ಆಗ್ತಾರೆ‌ ಎಂದು ಬಿಜೆಪಿಯ ಕುಟುಂಬ ರಾಜಕಾರಣ ಆರೋಪಕ್ಕೆ ತಿರುಗೇಟು ನೀಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ಪ್ರಯೋಗಿಸಿರೋ ಅಸ್ತ್ರಕ್ಕೆ ಹೈಕಮಾಂಡ್ ಒಪ್ಪುತ್ತಾ?

ನಾವ್ಯಾರೂ ಹಿಂಬಾಗಿಲಿನಿಂದ ಪ್ರವೇಶ ಮಾಡಿಲ್ಲ. ಹೋರಾಟದ ಮೂಲಕ ನಾವು ಬಂದಿದ್ದೇವೆ. ಜನ ಸ್ವೀಕಾರ ಮಾಡಿದಾಗಲೇ ನಾವು ಜನಪ್ರತಿನಿಧಿ ಆಗಿದ್ದೇವೆ. ಅದಕ್ಕೆ ನಾವು ಇವರಿಂದ ಅನುಮತಿ ತಗೊಬೇಕಾ ಎಂದು ಕೇಳಿದರು. ಬಿಜೆಪಿಯಲ್ಲಿ ಎಷ್ಟು ಕುಟುಂಬ ರಾಜಕಾರಣ ಇಲ್ಲ ಹೇಳಿ? ಬಿಸಿಸಿಐಯಲ್ಲಿ ಅವರ ಮಗನೇ (ಅಮಿತ್‌ ಶಾ ಪುತ್ರ) ಇದ್ದಾನೆ. ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಅವನಿಗೆ ಅಧಿಕಾರ ಕೊಟ್ಟಿದ್ದಾರೆ. ಅವನ ಸಾಧನೆ ಏನು? ಬಿಜೆಪಿಯಲ್ಲಿ ಎಷ್ಟು ಜನ ಅಪ್ಪ-ಮಕ್ಕಳು ರಾಜಕಾರಣದಲ್ಲಿ ಇಲ್ಲ? ಹುಬ್ಬಳ್ಳಿ, ಧಾರವಾಡದಲ್ಲೇ ಎಷ್ಟು ಜನ ಇದ್ದಾರೆ ಎಂದು ಹರಿಹಾಯ್ದರು‌. ಇದನ್ನೂ ಓದಿ: ಮಂಡ್ಯ ಉಸ್ತುವಾರಿ ಆಗಲು ಒಪ್ಪದ ಸಚಿವರು

ದೇವೇಗೌಡರದ್ದು ಮಾತ್ರ ಕುಟುಂಬ ರಾಜಕಾರಣನಾ? ಇದು ಎಲ್ಲ ಪಕ್ಷದಲ್ಲಿ ಸರ್ವೇ ಸಾಮಾನ್ಯ. ಸಂವಿಧಾನದ ಚೌಕಟ್ಟಿನಲ್ಲಿ ಯಾರು ಬೇಕಾದರು ಚುನಾವಣೆಗೆ ನಿಲ್ಲಬಹುದು. ತಮಗೆ ಬೇಕಾದ ವೃತ್ತಿ ಆಯ್ಕೆ ಮಾಡಿಕೊಳ್ಳಬಹುದು. ಈ ವಿಚಾರವಾಗಿ ಅಮಿತ್‌ ಶಾ ಸರ್ಟಿಫಿಕೇಟ್ ನನಗೆ ಬೇಡ. ನಾವು ಜನರ ನೋವಿಗೆ ಸ್ಪಂದಿಸಿ ರಾಜಕಾರಣ ಮಾಡುತ್ತೇವೆ. ಅವರಂತೆ ಅಮಾಯಕರ ಬಲಿ‌ ಕೊಟ್ಟು ರಾಜಕಾರಣ‌ ಮಾಡಲ್ಲ. ಅವರ ದುರಹಂಕಾರ ಏನಾಗಲಿದೆ‌ ನೋಡಿ ಟಾಂಗ್‌ ಕೊಟ್ಟರು. ಇದನ್ನೂ ಓದಿ:

ಇದು ಯುಪಿ, ಬಿಹಾರ ಅಲ್ಲ. ನಮ್ಮ ರಾಜ್ಯದಲ್ಲಿ ಅವರ ಕೊಡುಗೆ ಏನು ಅಂತಾ ಹೇಳಲಿ. ಮಹದಾಯಿ ಸರಿ‌ ಮಾಡಿದ್ದಾರಾ? ಅಲ್ಲಿ ಗೋವಾದಿಂದ ತಕರಾರು ತೆಗೆಸುತ್ತಾರೆ. ಇದು ತ್ರಿಬಲ್ ಎಂಜಿನ್ ಸರ್ಕಾರ. ಇವರು ಕರ್ನಾಟಕ ಉಳಿಸುತ್ತಾರಾ ಎಂದು ಪ್ರಶ್ನಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030677 0 0 0
<![CDATA[ಜೂನ್ ಅಂತ್ಯಕ್ಕೆ ರಾಜ್ಯದ ಸ್ಮಾರ್ಟ್ ಸಿಟಿ ಕಾಮಗಾರಿಗಳು ಪೂರ್ಣ: ಭೈರತಿ ಬಸವರಾಜ್]]> https://publictv.in/karnatakas-smart-city-works-to-be-completed-by-end-of-june-says-byrati-basavaraj/ Tue, 14 Feb 2023 09:54:00 +0000 https://publictv.in/?p=1030678 ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ (Smart City) ಯೋಜನೆ ಕಾಮಗಾರಿಗಳು ಜೂನ್ ಒಳಗೆ ಮುಕ್ತಾಯ ಮಾಡಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ (Byrati Basavaraj) ತಿಳಿಸಿದ್ದಾರೆ.

ವಿಧಾನಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಅಬ್ದುಲ್ ಜಬ್ಬಾರ್ ಪ್ರಶ್ನೆ ಕೇಳಿದರು. ರಾಜ್ಯದಲ್ಲಿ ಸ್ಮಾರ್ಟ್ ಸಿಟಿ ಯೋಜನೆಗಳು ಪ್ರಾರಂಭವಾಗಿ 7 ವರ್ಷ ಕಳೆದರೂ ಇನ್ನೂ ಮುಗಿದಿಲ್ಲ. ಯೋಜನೆ ಯಾವಾಗ ಮುಗಿಯಲಿದೆ? ಯಾಕೆ ತಡವಾಯ್ತು ಎಂದು ಪ್ರಶ್ನೆ ಮಾಡಿದರು.

ಇದಕ್ಕೆ ಉತ್ತರ ನೀಡಿದ ಸಚಿವ ಭೈರತಿ ಬಸವರಾಜ್, ರಾಜ್ಯದಲ್ಲಿ 7 ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಜೂನ್ 2023 ಒಳಗೆ ಎಲ್ಲಾ ಕಾಮಗಾರಿ ಮುಗಿಸಲು ಕೇಂದ್ರ ಸೂಚನೆ ನೀಡಿದೆ. ಅದರಂತೆ ಜೂನ್ ವೇಳೆಗೆ ಕಾಮಗಾರಿ ಮುಗಿಯಲಿದೆ ಎಂದರು. ಇದನ್ನೂ ಓದಿ: ಬಿಜೆಪಿಯದ್ದು ತ್ರಿಬಲ್ ಎಂಜಿನ್ ಸರ್ಕಾರ.. ಇವ್ರು ಕರ್ನಾಟಕ ಉಳಿಸ್ತಾರಾ: ಹೆಚ್‌ಡಿಕೆ ಪ್ರಶ್ನೆ

ಒಟ್ಟು 651 ಕಾಮಗಾರಿ ನಡೆಯುತ್ತಿದೆ. ಈವರೆಗೆ 522 ಕಾಮಗಾರಿ ಪೂರ್ಣಗೊಂಡಿದೆ. 127 ಕಾಮಗಾರಿ ನಡೆಯುತ್ತಿದೆ. ಕರ್ನಾಟಕದಲ್ಲಿ ಶೇ.80 ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ದೇಶದಲ್ಲಿ 3 ಸ್ಥಾನದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ನಾವು ಇದ್ದೇವೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ 3,400 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ 3,500 ಕೋಟಿ ರೂ. ಬಿಡುಗಡೆ ಮಾಡಿದೆ. ಜೂನ್ 2023ರ ಒಳಗೆ ಕಾಮಗಾರಿ ಮುಗಿಸುತ್ತೇವೆ. 2-3 ಕಾಮಗಾರಿಗಳಿಗೆ ಹೆಚ್ಚುವರಿ ಸಮಯ ಕೇಳಿ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಆ ಕಾಮಗಾರಿಗಳನ್ನು 2024ಕ್ಕೆ ಮುಕ್ತಾಯ ಮಾಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: DCC Bankನಲ್ಲಿ ಅಕ್ರಮ ಮಾಡಿರುವವರ ಮೇಲೆ ಕ್ರಮ ಗ್ಯಾರಂಟಿ: ಎಸ್.ಟಿ ಸೋಮಶೇಖರ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030678 0 0 0
<![CDATA[DCC Bankನಲ್ಲಿ ಅಕ್ರಮ ಮಾಡಿರುವವರ ಮೇಲೆ ಕ್ರಮ ಗ್ಯಾರಂಟಿ: ಎಸ್.ಟಿ ಸೋಮಶೇಖರ್]]> https://publictv.in/guarantee-of-action-against-those-who-have-committed-illegalities-in-dcc-bank-says-st-somashekar-in-vidhana-parishad/ Tue, 14 Feb 2023 09:48:29 +0000 https://publictv.in/?p=1030689 ಬೆಂಗಳೂರು: ಡಿಸಿಸಿ ಬ್ಯಾಂಕ್‍ (DCC Bank) ಗಳ ಅಕ್ರಮದ ತನಿಖೆ ಸರ್ಕಾರ ನಡೆಸುತ್ತಿದ್ದು, ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತೆ ಅಂತ ಸಹಕಾರಿ ಸಚಿವ ಸೋಮಶೇಖರ್ (ST Somashekhar) ಸ್ಪಷ್ಟಪಡಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಶರವಣ ಪ್ರಶ್ನೆ ಕೇಳಿದರು. ಜಿಲ್ಲಾ ಸಹಕಾರಿ ಬ್ಯಾಂಕುಗಳಲ್ಲಿ ನಡೆದ ಅಕ್ರಮಗಳ ತನಿಖೆಯನ್ನ ಸರ್ಕಾರ ಸಿಬಿಐಗೆ ಕೊಡಬೇಕು. ಅಮಿತ್ ಶಾ (AmitShah) ಕೈ ಕೆಳಗೆ ಇಲಾಖೆ ಬರುತ್ತೆ. ಸಿಓಡಿ (COD) ತನಿಖೆ ಇದಕ್ಕೆ ಸಾಲದು. ಯಾರನ್ನಾದ್ರು ಬಲಿ ಕೊಟ್ಟರೆ ಮಾತ್ರ ಅಕ್ರಮ ತಡೆಯಬಹುದು. ರೈತರ ಹೆಸರಲ್ಲಿ ನಕಲಿ ಖಾತೆ ಸೃಷ್ಟಿ ಮಾಡಿ ಅಕ್ರಮ ಮಾಡುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಕ್ರಮವಹಿಸಬೇಕು ಅಂತ ಆಗ್ರಹ ಮಾಡಿದರು.

ಇದಕ್ಕೆ ಉತ್ತರ ನೀಡಿದ ಸಚಿವ ಸೋಮಶೇಖರ್, 5 ಡಿಸಿಸಿ ಬ್ಯಾಂಕ್ ಗಳಲ್ಲಿ ಅಕ್ರಮ ಆಗಿದೆ. ಈಗಾಗಲೇ ತನಿಖೆ ನಡೆಯುತ್ತಿದೆ. ಅಕ್ರಮ ಮಾಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷರನ್ನ ವಜಾ ಮಾಡಲಾಗಿದೆ. ಅಕ್ರಮ ಮಾಡಿರೋ ಡಿಸಿಸಿ ಬ್ಯಾಂಕ್ ನಿಂದ ರಿಕವರಿ ಮಾಡೋ ಕೆಲಸ ಆಗ್ತಿದೆ ಎಂದರು. ಇದನ್ನೂ ಓದಿ: 2024ರ ಲೋಕಸಭಾ ಚುನಾವಣೆಗೆ ಬಿಜೆಪಿಗೆ ಪ್ರತಿಸ್ಪರ್ಧಿಯೇ ಇಲ್ಲ: ಅಮಿತ್‌ ಶಾ

5 ಬ್ಯಾಂಕ್ ಬಿಟ್ಟು ಉಳಿದ 21 ಡಿಸಿಸಿ ಬ್ಯಾಂಕ್ ನಬಾರ್ಡ್, ಇಲಾಖೆ ನಿಯಮದ ಪ್ರಕಾರ ನಡೆಯುತ್ತಿದೆ. ಅಕ್ರಮ ಮಾಡಿರೋ ಬ್ಯಾಂಕ್ ತನಿಖೆ ಆಗುತ್ತಿದೆ ಕ್ರಮ ಆಗುತ್ತೆ ಎಂದರು. ಯಾರೇ ಆಕ್ರಮದಲ್ಲಿ ಇದ್ದರೂ ಸರ್ಕಾರ ಕ್ರಮ ತೆಗೆದುಕೊಳ್ಳುತ್ತೆ ಅಂತ ಭರವಸೆ ನೀಡಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030689 0 0 0
<![CDATA[ಬೆಡ್‌ರೂಮ್‌ನಿಂದಲೇ ವ್ಯಾಲೆಂಟೈನ್ ಸೀಕ್ರೆಟ್ ರಿವೀಲ್ ಮಾಡಿದ ರಶ್ಮಿಕಾ ಮಂದಣ್ಣ]]> https://publictv.in/actress-rashmika-mandanna-reveals-about-her-valentine/ Tue, 14 Feb 2023 09:45:44 +0000 https://publictv.in/?p=1030690 ಹುಭಾಷಾ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸದಾ ಒಂದಲ್ಲಾ ಒಂದು ಸುದ್ದಿಯಲ್ಲಿರುವ ನಟಿ. ಇದೀಗ ವ್ಯಾಲೆಂಟೈನ್ಸ್ ಡೇ (Valentines Day) ದಿನ ತಮ್ಮ ಬೆಡ್‌ರೂಮ್‌ನಿಂದಲೇ ತಬ್ಬಿ ಮುದ್ದಾಡಿರುವ ವೀಡಿಯೋ ರಿವೀಲ್ ಮಾಡುವ ಮೂಲಕ ತಮ್ಮ ವ್ಯಾಲೆಂಟೈನ್‌ನ ಪರಿಚಯಿಸಿ ಶುಭಹಾರೈಸಿದ್ದಾರೆ.

`ಪುಷ್ಪ' (Pushpa) ನಟಿ ರಶ್ಮಿಕಾ ಮಂದಣ್ಣ ಪ್ರೇಮಿಗಳ ದಿನದಂದು ವಿಶೇಷ ವೀಡಿಯೋವೊಂದನ್ನ ಹಂಚಿಕೊಂಡಿದ್ದಾರೆ. ಇತ್ತೀಚಿಗೆ ರಶ್ಮಿಕಾ, ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ನನ್ನ ವ್ಯಾಲೆಂಟೈನ್ ಯಾರು ಎಂದು ಗೆಸ್ ಮಾಡಿ ಎಂದು ಪ್ರಶ್ನಿಸಿ ಸ್ಟೋರಿ ಹಾಕಿದ್ದರು. ನಟಿಯ ಪೋಸ್ಟ್‌ಗೆ ಅಭಿಮಾನಿಗಳು ವಿಜಯ್ ದೇವರಕೊಂಡ (Vijay Devarakonda) ಅವರ ಹೆಸರನ್ನೇ ಹೇಳಿದ್ದರು.

ಇದೀಗ ಪ್ರೇಮಿಗಳ ದಿನವಾದ (ಫೆ.14)ರಂದು ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ತಮ್ಮ ಬೆಡ್‌ರೂಂನಿಂದಲೇ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಇದರಲ್ಲಿ ನಟಿ ತನ್ನ ಮುದ್ದಿನ ನಾಯಿ ಜೊತೆ ಎಂಜಾಯ್ ಮಾಡುವುದನ್ನು ಕಾಣಬಹುದಾಗಿದೆ. ನಾಯಿಯ ಜೊತೆ ನಟಿ ಆಡವಾಡುತ್ತಿದ್ದು, ನಾಯಿ ಕೂಡ ಅವರನ್ನು ಮುದ್ದಿಸುತ್ತಿರುವುದನ್ನು ನೋಡಬಹುದು. ಈ ವಿಡಿಯೋಗೆ ನಿಮಗೆ ಹ್ಯಾಪಿ ವ್ಯಾಲೆಂಟೈನ್ಸ್ ಡೇ ಎಂದು ಬರೆದಿದ್ದಾರೆ. ಈ ವಿಡಿಯೋ ಇದೀಗ ಭರ್ಜರಿ ವಿವ್ಸ್ ಗಿಟ್ಟಿಸಿಕೊಂಡಿದೆ. ಇದನ್ನೂ ಓದಿ: ಸಾಗರ ಜಾತ್ರೆ ಸುತ್ತಾಡಿದ `ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಉರುಡುಗ

ಎಲ್ಲರೂ ಮದುವೆಯಾಗುತ್ತಿದ್ದಾರೆ. ನೀವು ಮದುವೆಯಾಗಿ ಎಂದು ರಶ್ಮಿಕಾ- ವಿಜಯ್‌ಗೆ ಸೋಷಿಯಲ್ ಮೀಡಿಯಾದಲ್ಲಿ ಬೇಡಿಕೆಯಿಟ್ಟಿದ್ದಾರೆ. ಈ ಮೂಲಕ `ಗೀತಾ ಗೋವಿಂದಂ' (Geetha Govindam) ಜೋಡಿಯ ಮದುವೆಯ ಗುಡ್ ನ್ಯೂಸ್‌ಗೆ ಎದುರು ನೋಡ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030690 0 0 0
<![CDATA[ಇದು ನನ್ನ ಕೊನೆಯ ಚುನಾವಣೆ: ರಮೇಶ್‌ ಜಾರಕಿಹೊಳಿ‌]]> https://publictv.in/karnataka-election-2023-ramesh-jarkiholi-said-this-is-my-last-election/ Tue, 14 Feb 2023 09:39:29 +0000 https://publictv.in/?p=1030691 ಬೆಳಗಾವಿ: ಯಾವಾಗ ಯುದ್ಧ ಮಾಡಬೇಕು. ಯಾವಾಗ ಬಾಣ ಬಿಡಬೇಕು, ಆ ತರಬೇತಿ ತಗೊಂಡು ರಾಜಕಾರಣಕ್ಕೆ ಬಂದಿದ್ದೇವೆ‌. ಇದು ನನ್ನ ಕೊನೆಯ ಚುನಾವಣೆಯಾಗಿದೆ ಎಂದು‌ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ‌ (Ramesh Jarkiholi) ಹೇಳಿದರು.

ಗೋಕಾಕ್‌ನಲ್ಲಿ ಬಿಜೆಪಿ (BJP) ಬೂತ್ ಅಧ್ಯಕ್ಷರು, ಪೇಜ್ ಪ್ರಮುಖರ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದ ಹಲವು ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿಗಳು ಹಾಗೂ ಪ್ರಧಾನಿ ಗೆಲ್ಲಲು ಬೂತ್ ಮಟ್ಟದ ಅಧ್ಯಕ್ಷರು, ಪೇಜ್‌ ಪ್ರಮುಖರು ಕಾರಣರಾಗಿದ್ದಾರೆ. ಅಧಿಕಾರದಲ್ಲಿ ಇವತ್ತು ನಾವು ಮುಂದುವರಿಯಲು ಬೂತ್ ಮಟ್ಟದ ಅಧ್ಯಕ್ಷರು, ಪೇಜ್‌ ಪ್ರಮುಖರು ಅಂತಾ ಪ್ರಧಾನಿ ಮೋದಿಯವರೇ ಹೇಳಿದ್ದಾರೆ. ನಾನು ಕಳೆದ 5 ಬಾರಿ ಕಾಂಗ್ರೆಸ್ ಪಕ್ಷದ ಶಾಸಕನಾಗಿದ್ದೆ‌. ನಾನು ಕಾಂಗ್ರೆಸ್ ಪಕ್ಷದ ಶಾಸಕನಾಗಿದ್ದಾಗ ನಾವ್ ನಾವೇ ಗುದ್ದಾಡುವ ಪರಿಸ್ಥಿತಿ ಇತ್ತು. ಇಂದು ಇಷ್ಟು ಜನ ಸೇರಿದ್ದೀರಿ ಎಂದರೆ 1999ರ ನನ್ನ ಚುನಾವಣೆಯ ದಾಖಲೆಯನ್ನು ಮುರಿಯುತ್ತೀರಿ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ನಾನು ಕಾಂಗ್ರೆಸ್‌ನಲ್ಲಿದ್ದಾಗ (Congress) 200 ರಿಂದ 300 ಜನ ಸೇರಿ 20 ರಿಂದ 30 ಸಾವಿರ ಲೀಡ್ ಆಗುತ್ತಿತ್ತು. ಇವತ್ತು 8,500 ಕಾರ್ಯಕರ್ತರು ಸೇರಿದ್ದೀರಿ‌ ಎಂದರೇ 1999ರ ರೆಕಾರ್ಡ್ ಮುರಿಯಿರಿ ಸಾಕು. ಇದು ನನ್ನ ಕೊನೆಯ ಚುನಾವಣೆಯಾಗಿದ್ದು, ಹೀಗಾಗಿ 54 ಸಾವಿರ ಲೀಡ್ ಆಗಬೇಕು. ಬಿಜೆಪಿ ಬರುವ ಪೂರ್ವದಲ್ಲಿ ನನ್ನ ಹಿತೈಷಿಗಳು ಸೇರಿ ಬಹಳಷ್ಟು ಜನ ಅಲ್ಲಿ ಹೋಗಬೇಡ ಎಂದಿದ್ದರು. ಆದರೆ ಹಳೆಯ ಬಿಜೆಪಿ ಶಾಸಕರಿಗಿಂತ ಹೆಚ್ಚು ನಾನು ಆ ಪಕ್ಷದಲ್ಲಿ ವಿಲೀನ ಆಗಿದ್ದೇನೆ. ದಿಲ್ಲಿಯಿಂದ ಬೆಂಗಳೂರಿನವರೆಗೆ ಪಕ್ಷದ ನಾಯಕರು ನನ್ನ ಪ್ರೀತಿಯಿಂದ ನಡೆಸಿಕೊಂಡ ರೀತಿ ನೋಡಿದ್ರೆ ನನಗೆ ಬಹಳ ಸಂತೋಷ ಆಗುತ್ತದೆ. ಇವತ್ತು ನಾನು ಹೆಮ್ಮೆಯಿಂದ ಹೇಳುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಹಿಂದೂ ಮಹಿಳೆಯ ಶವಕ್ಕೆ ಹೆಗಲು ಕೊಟ್ಟ ಮುಸ್ಲಿಂ ಯುವಕರು

ಇಷ್ಟು ಪ್ರೀತಿ ಇದ್ರೆ ಮಂತ್ರಿ ಯಾಕೆ ಮಾಡಿಲ್ಲ ಎಂದು ನೀವು ಕೇಳಬಹುದು. ನನ್ನ ಮಂತ್ರಿ ಯಾಕೆ ಮಾಡಿಲ್ಲ ಅಂತಾ ಪ್ರಶ್ನೆ ಇದೆ. ಮುಂದೆ ಎಲ್ಲಕ್ಕಿಂತ ದೊಡ್ಡ ಹುದ್ದೆ ಯಾಕೆ ಕೊಡಬಾರದು ಪ್ರಮುಖರು? ಬಹಳಷ್ಟು ಜನ ಮಂತ್ರಿ ಯಾಕೆ ಮಾಡಿಲ್ಲ ಅಂತಾ ಪ್ರಶ್ನೆ ಮಾಡ್ತಾರೆ. ಆದ್ರೆ ಕೆಲವು ಸಲ ಶಕುನಿಗಳು ಯಶಸ್ವಿಯಾಗುತ್ತಾರೆ. ಬಳಿಕ ಅವರದ್ದು ಸೋಲು ನಮ್ಮ ಗೆಲುವಾಗುತ್ತದೆ. ರಮೇಶ್ ಜಾರಕಿಹೊಳಿ ಪಕ್ಷದಲ್ಲಿ ಉಳಿಯಲ್ಲ ಪಕ್ಷ ಬಿಡ್ತಾರೆ ಅಂತಾ ಶಕುನಿಗಳು ಕಿವಿ ತುಂಬಿದ್ದಾರೆ ಎಂದು ಟಾಂಗ್ ನೀಡಿದರು.

ಈಗ ಕೊನೆಗೆ ನಾನು ಯುದ್ಧ ಪ್ರಾರಂಭ ಮಾಡಿದ್ದೇನೆ. ಕಳೆದ ಒಂದೂವರೆ ವರ್ಷದಿಂದ ನಾನು ಶಾಂತನಾಗಿ ಕುಳಿತಿದ್ದೇನೆ. ಯಾಕೆ ಸಾಹುಕಾರ್ ಗಪ್ಪ ಕುಂತಾನು ಅಂತಾ ಎಲ್ಲರಿಗೂ ಸಂಶಯವಿತ್ತು. ಯಾವಾಗ ನಾನು ಬೆಳಗಾವಿಯಲ್ಲಿ ಯುದ್ಧ ಪ್ರಾರಂಭ ಮಾಡಿದೆ, ಬಿಜೆಪಿ ಬಿಡಲ್ಲ ಅಂತಾ ಅವರಿಗೆ ಗೊತ್ತಾಯ್ತು. ಸರಿಯಾದ ಸಮಯಕ್ಕೆ ನಾನು ಸುಮ್ಮನೆ ಕುಳಿತಿದ್ದೆ. ಯುದ್ಧ ಮಾಡಬೇಕಾದರೇ ಸಮಯ ಬೇಕಾಗುತ್ತದೆ. ಯುದ್ಧ ಮಾಡಬೇಕು, ಯಾವಾಗ ಬಾಣ ಬಿಡಬೇಕು ಆ ತರಬೇತಿ ತಗೊಂಡು ರಾಜಕಾರಣಕ್ಕೆ ಬಂದಿದ್ದೇವೆ. ಈಗ ಸೂಕ್ತ ಸಮಯದಲ್ಲಿ ನಾವು ಯುದ್ಧ ಪ್ರಾರಂಭ ಮಾಡಿದ್ದೇವೆ. ಬೆಳಗಾವಿ ಜಿಲ್ಲೆ ಸೇರಿ ಇತರ ಕ್ಷೇತ್ರದಲ್ಲಿ ಕೆಲಸ ಮಾಡಿ ಬಿಜೆಪಿ 140 ಸ್ಥಾನ ಗೆಲ್ಲಲು ಸಂಕಲ್ಪ ಮಾಡಿ ಕೆಲಸ ಪ್ರಾರಂಭ ಮಾಡಿದ್ದೇನೆ. ಗೋಕಾಕ್‌ ಗ್ರಾಮೀಣ ಮಟ್ಟದಲ್ಲಿ ಚೆನ್ನಾಗಿದೆ. ನಗರದಲ್ಲಿ ಒತ್ತು ಕೊಟ್ಟು ಕೆಲಸ ಮಾಡಬೇಕು ಎಂದರು. ಇದನ್ನೂ ಓದಿ: ಯುದ್ಧ ವಿಮಾನದ ಹಿಂದಿದ್ದ ಹನುಮಂತನ ಚಿತ್ರ ತೆಗೆದ ಹೆಚ್‌ಎಎಲ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030691 0 0 0
<![CDATA[Exclusive- ಮಂಗಳೂರಿನಲ್ಲಿ ರಜನಿಕಾಂತ್ : ಚಿತ್ರೀಕರಣ ಸ್ಥಳ, ದೃಶ್ಯದ ಎಕ್ಸ್ ಕ್ಲೂಸಿವ್ ಮಾಹಿತಿ]]> https://publictv.in/rajinikanth-in-mangalore-exclusive-information-on-shooting-location-scene/ Tue, 14 Feb 2023 10:15:21 +0000 https://publictv.in/?p=1030701 ರಡು ದಿನಗಳ ಹಿಂದೆಯೇ ರಜನಿಕಾಂತ್ ಮಂಗಳೂರಿನಲ್ಲಿ (Mangalore) ಬೀಡುಬಿಟ್ಟಿದ್ದಾರೆ. ರಜನಿಕಾಂತ್ (Rajinikanth) ಮತ್ತು ಶಿವರಾಜ್ ಕುಮಾರ್ (Shivraj Kumar) ಕಾಂಬಿನೇಷನ್ ನ ‘ಜೈಲರ್’ (Jailer) ಸಿನಿಮಾದ ಶೂಟಿಂಗ್ ಮಂಗಳೂರಿನ ಪಿಲಿಕುಳದ (Pilikula) ಗುತ್ತಿನ ಮನೆಯಲ್ಲಿ ನಡೆಯುತ್ತಿದ್ದು, ಕರಾವಳಿಯನ್ನು ಬಿಂಬಿಸುವಂತಹ ದೃಶ್ಯಗಳನ್ನು ಇಲ್ಲಿ ಸೆರೆ ಹಿಡಿಯಲಾಗುತ್ತಿದೆ. ಮಾಹಿತಿಯ ಪ್ರಕಾರ ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನೆಗೆಟಿವ್ ಶೇಡ್ ಇರುವಂತಹ ಪಾತ್ರವನ್ನು ನಿರ್ವಹಿಸುತ್ತಿದ್ದಾರಂತೆ.

ಪಿಲಿಕುಳದ ಗುತ್ತಿನ ಮನೆಯು ಮಂಗಳೂರು ಹೊರವಲಯದಲ್ಲಿದ್ದು,  ಇಲ್ಲಿ ಜೈಲರ್ ಸಿನಿಮಾಗಾಗಿಯೇ ವಿಶೇಷ ಸೆಟ್ ಅನ್ನು ಹಾಕಲಾಗಿದೆ. ಹಳ್ಳಿಯ ವಾತಾವರಣವನ್ನು ಬಿಂಬಿಸುವಂತಹ ಮತ್ತು ಕುಸ್ತಿ ಅಖಾಡವನ್ನು ಕೂಡ ಮನೆ ಒಳಗೆ ಸೃಷ್ಟಿ ಮಾಡಲಾಗಿದೆ. ಎತ್ತಿನ ಗಾಡಿ ಸೇರಿದಂತೆ ಹಲವು ಹಳ್ಳಿ ಸಂಸ್ಕೃತಿಯನ್ನು ಬಿಂಬಿಸುವಂತಹ ವಾತಾವರಣವನ್ನು ನಿರ್ಮಾಣ ಮಾಡಲಾಗಿದೆ. ಇದನ್ನೂ ಓದಿ: ಸಾಗರ ಜಾತ್ರೆ ಸುತ್ತಾಡಿದ `ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಉರುಡುಗ

ಇದೇ ಸ್ಥಳದಲ್ಲೇ ಎರಡು ದಿನಗಳ ಕಾಲ ಜೈಲರ್ ಸಿನಿಮಾದ ಚಿತ್ರೀಕರಣ ನಡೆಯಲಿದೆ. ಕುಸ್ತಿ ದೃಶ್ಯ ಸೇರಿದಂತೆ ಮಹತ್ವದ ಹಲವು ಸನ್ನಿವೇಶಗಳನ್ನು ಪಿಲಿಕುಳದ ಗುತ್ತಿನ ಮನೆಯ ಆವರಣದಲ್ಲೇ ಚಿತ್ರೀಕರಣ ಮಾಡಲಾಗುತ್ತದೆ. ಎರಡು ದಿನಗಳ ಹಿಂದೆಯೇ ಶಿವರಾಜ್ ಕುಮಾರ್ ಕೂಡ ರಜನಿಕಾಂತ್ ಅವರ ಟೀಮ್ ಸೇರಿಕೊಂಡಿದ್ದಾರೆ. ರಜನಿ ಜೊತೆಗೆ ಹರಟೆ ಹೊಡೆಯುತ್ತಿರುವ ಫೋಟೋ ಈಗಾಗಲೇ ಭಾರೀ ವೈರಲ್ ಆಗಿದೆ.

ಇದು ರಜನಿಕಾಂತ್ ನಟನೆಯ 169ನೇ ಸಿನಿಮಾವಾಗಿದ್ದು, ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದಲ್ಲಿ ಚಿತ್ರ ಮೂಡಿ ಬರಲಿದೆ. ತಮನ್ನಾ ನಾಯಕಿಯಾಗಿ ನಟಿಸುತ್ತಿದ್ದರೆ, ಶಿವರಾಜ್ ಕುಮಾರ್ ಸೇರಿದಂತೆ ಇನ್ನೂ ಹಲವು ಚಿತ್ರರಂಗದ ದಿಗ್ಗಜರು ಈ ಸಿನಿಮಾಗಾಗಿ ಒಂದಾಗಿದ್ದಾರೆ. ಅನಿರುದ್ಧ ರವಿಚಂದ್ರನ್ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬರಲಿವೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030701 0 0 0
<![CDATA[ಸಹಕಾರಿ ಬ್ಯಾಂಕ್‌ಗಳ ಅಕ್ರಮದ ತನಿಖೆ ಸಿಬಿಐಗೆ: ಎಸ್‌.ಟಿ.ಸೋಮಶೇಖರ್]]> https://publictv.in/st-somashekhar-said-cbi-to-investigate-the-illegality-of-co-operative-banks/ Tue, 14 Feb 2023 10:01:42 +0000 https://publictv.in/?p=1030709 ಬೆಂಗಳೂರು: ಸಹಕಾರಿ ಬ್ಯಾಂಕ್‌ಗಳ ಅಕ್ರಮ ತನಿಖೆಯನ್ನು ಸಿಬಿಐಗೆ ಸರ್ಕಾರ ವಹಿಸಲಿದೆ. 2-3 ದಿನಗಳಲ್ಲಿ ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಸಹಕಾರಿ ಸಚಿವ ಎಸ್‌.ಟಿ. ಸೋಮಶೇಖರ್ (ST Somashekhar) ತಿಳಿಸಿದರು.

ವಿಧಾನ ಪರಿಷತ್ (Vidhan Parishad) ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ (Congress) ಯು‌.ಬಿ. ವೆಂಕಟೇಶ್‌ ಪ್ರಶ್ನೆ ಕೇಳಿದರು. ಈ ಸರ್ಕಾರ ಸಹಕಾರಿ ಬ್ಯಾಂಕ್‌ಗಳ (Co Operative Bank) ಅಕ್ರಮದ‌ ಪ್ರಕರಣದಲ್ಲಿ ಸುಳ್ಳು ಹೇಳುತ್ತಿದೆ. ಸಿಬಿಐಗೆ ಕೇಸ್ ಕೊಡುವುದಕ್ಕೆ ಹಿಂದೇಟು ಹಾಕುತ್ತಿದೆ. ಕೂಡಲೇ ಸಿಬಿಐ ತನಿಖೆಗೆ ಪ್ರಕರಣ ಕೊಡುವಂತೆ ಆಗ್ರಹ ಮಾಡಿದರು. ಇದನ್ನೂ ಓದಿ: DCC Bankನಲ್ಲಿ ಅಕ್ರಮ ಮಾಡಿರುವವರ ಮೇಲೆ ಕ್ರಮ ಗ್ಯಾರಂಟಿ: ಎಸ್.ಟಿ ಸೋಮಶೇಖರ್

ಇದಕ್ಕೆ ಉತ್ತರ ನೀಡಿದ ಸಚಿವ ಎಸ್.ಟಿ. ಸೋಮಶೇಖರ್, ಗುರು ರಾಘವೇಂದ್ರ ಬ್ಯಾಂಕ್, ಗುರುಸಾರ್ವಭೌಮ ಸಹಕಾರಿ ಬ್ಯಾಂಕ್, ವಶಿಷ್ಠ ಕ್ರೆಡಿಟ್ ಸಹಕಾರ ಬ್ಯಾಂಕ್ ಅಕ್ರಮ ಸಿಬಿಐಗೆ ವಹಿಸಲು ಸಹಕಾರ ಸಂಘಗಳ ನಿಬಂಧಕರು ಶಿಫಾರಸು ಮಾಡಿದ್ದಾರೆ. ಈ ಮೂರು ಬ್ಯಾಂಕ್‌ನಲ್ಲಿ ದೊಡ್ಡ ಅಕ್ರಮ ಆಗಿದೆ. ಈಗಾಗಲೇ ನಾವು ಸಾಕಷ್ಟು ಮಾಹಿತಿ ಕಲೆ ಹಾಕಿದ್ದೇವೆ. ಶಿಫಾರಸನ್ನು ಈಗ ಗೃಹ ಇಲಾಖೆಗೆ ಮತ್ತು ಸಿಎಂಗೆ ಕಳಿಸುತ್ತೇವೆ. 2-3 ದಿನಗಳಲ್ಲಿ ಸಿಎಂಗೆ ಶಿಫಾರಸು ಕಳಿಸುತ್ತೇವೆ. ಸಿಎಂ ಜೊತೆ ಚರ್ಚೆ ಮಾಡಿ ಸಿಬಿಐಗೆ ತನಿಖೆ ಕೊಡುವ ಬಗ್ಗೆ ತೀರ್ಮಾನ ಮಾಡುತ್ತೇವೆ. ಸಿಬಿಐಗೆ ಪ್ರಕರಣ ಕೊಡಲು ನಿರ್ಧಾರ ಮಾಡಲಾಗಿದೆ. ಶೀಘ್ರವಾಗಿ ಈ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದರು. ಇದನ್ನೂ ಓದಿ: ಇದು ನನ್ನ ಕೊನೆಯ ಚುನಾವಣೆ: ರಮೇಶ್‌ ಜಾರಕಿಹೊಳಿ‌

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030709 0 0 0
<![CDATA[ಅದಾನಿ ಎಂಟರ್‌ಪ್ರೈಸಸ್‌ಗೆ 820 ಕೋಟಿ ನಿವ್ವಳ ಲಾಭ - ಷೇರು ಬೆಲೆ ಜಿಗಿತ]]> https://publictv.in/adani-enterprises-q3-results-firm-posts-rs-820-crore-profit-vs-rs-12-crore/ Tue, 14 Feb 2023 10:17:09 +0000 https://publictv.in/?p=1030711 ಮುಂಬೈ: ಅಕ್ಟೋಬರ್‌-ಡಿಸೆಂಬರ್‌ ಮೂರನೇ ತ್ರೈಮಾಸಿಕದಲ್ಲಿ ಅದಾನಿ ಎಂಟರ್‌ಪ್ರೈಸಸ್‌ (Adani Enterprises Ltd) 820 ಕೋಟಿ ರೂ. ನಿವ್ವಳ (Profit) ಲಾಭಗಳಿಸಿದೆ.

2021ರ ಈ ಅವಧಿಯಲ್ಲಿ11.63 ಕೋಟಿ ರೂ. ನಷ್ಟ ಅನುಭವಿಸಿತ್ತು. ಹಿಂದಿನ ಈ ಅವಧಿಯಲ್ಲಿ 18,757.9 ಕೋಟಿ ರೂ. ಆದಾಯವಿದ್ದರೆ ಈ ಬಾರಿ ಇದು ಶೇ.42ರಷ್ಟು ಏರಿಕೆಯಾಗಿದ್ದು 26,612.2 ಕೋಟಿ ರೂ.ಗೆ ಜಿಗಿದಿದೆ.

2022-23ರ ಹಣಕಾಸು ವರ್ಷದಲ್ಲಿ (Financial Year) ಅದಾನಿ ಎಂಟರ್‌ಪ್ರೈಸಸ್‌ 29,245 ಕೋಟಿ ರೂ. ಆದಾಯ ಮತ್ತು 582.80 ಕೋಟಿ ನಿವ್ವಳ ಲಾಭವನ್ನು ಗಳಿಸಬಹುದು ಬ್ಲೂಮ್‌ಬರ್ಗ್ ಅಂದಾಜಿಸಿದೆ. ಇದನ್ನೂ ಓದಿ: ಇಸ್ರೇಲಿನ ಹೈಫಾ ಬಂದರು ಅದಾನಿ ತೆಕ್ಕೆಗೆ

ಅಮೆರಿಕದ ಹಿಂಡನ್‌ಬರ್ಗ್‌ ರಿಸರ್ಚ್‌ (Hindenburg Research) ಬಳಿಕ ಅದಾನಿ ಎಂಟರ್‌ಪ್ರೈಸಸ್‌ ಷೇರಿನ ಮೌಲ್ಯ ಶೇ.50ರಷ್ಟು ಕುಸಿತಕಂಡಿತ್ತು. ಆದರೆ ಮೂರನೇ ತ್ರೈಮಾಸಿಕದ ವರದಿ ಪ್ರಕಟಗೊಂಡ ಬೆನ್ನಲ್ಲೇ ಅದಾನಿ ಎಂಟರ್‌ಪ್ರೈಸಸ್‌ ಷೇರಿನ ಬೆಲೆ ಶೇ.1.91 ರಷ್ಟು ಏರಿಕೆ ಮಂಗಳವಾರ 1,750.30 ರೂ.ಗೆ(+32.75 ರೂ.) ವಹಿವಾಟು ಮುಗಿಸಿತು.

ಕಳೆದ ಮೂರು ದಶಕಗಳಲ್ಲಿ, ಹಾಗೆಯೇ ತ್ರೈಮಾಸಿಕದಿಂದ ತ್ರೈಮಾಸಿಕ ಮತ್ತು ವರ್ಷದಿಂದ ವರ್ಷಕ್ಕೆ, ಅದಾನಿ ಎಂಟರ್‌ಪ್ರೈಸಸ್ ಭಾರತದ ಅತ್ಯಂತ ಯಶಸ್ವಿ ಮೂಲಸೌಕರ್ಯ ಕಂಪನಿಯನ್ನಾಗಿ ಹೊರಹೊಮ್ಮುತ್ತಿದೆ. ಪ್ರಸ್ತುತ ಮಾರುಕಟ್ಟೆಯ ಚಂಚಲತೆಯು ತಾತ್ಕಾಲಿಕವಾಗಿದೆ. ನಮ್ಮ ಯಶಸ್ಸಿಗೆ ನಮ್ಮ ಬಲವಾದ ಆಡಳಿತ, ಕಟ್ಟುನಿಟ್ಟಾದ ನಿಯಂತ್ರಕ ಅನುಸರಣೆ, ನಿರಂತರ ಕಾರ್ಯಕ್ಷಮತೆ ಮತ್ತು ಘನ ನಗದು ಹರಿವು ಕಾರಣ ಎಂದು ಕಂಪನಿಯ ಮುಖ್ಯಸ್ಥ ಗೌತಮ್‌ ಅದಾನಿ (Gautam Adani) ಹೇಳಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030711 0 0 0
<![CDATA[ಮಂಡ್ಯ ಉಸ್ತುವಾರಿ ನೇಮಕ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ: ಅಶ್ವಥ್ ನಾರಾಯಣ್]]> https://publictv.in/minister-ashwath-narayan-reaction-about-mandya-incharge/ Tue, 14 Feb 2023 10:19:13 +0000 https://publictv.in/?p=1030722 ಮಂಡ್ಯ: ಯಾವುದೇ ಜಿಲ್ಲೆಯ ಉಸ್ತುವಾರಿ ನಿಶ್ಚಯ ಮಾಡುವುದು ಸಿಎಂ. ಮಂಡ್ಯ ಉಸ್ತುವಾರಿ ನೇಮಕ ವಿಚಾರದಲ್ಲಿ ನನಗೆ ಮಾಹಿತಿ ಇಲ್ಲ ಎಂದು ಸಚಿವ ಅಶ್ವಥ್ ನಾರಾಯಣ್ (Ashwath Narayan) ಹೇಳಿಕೆಯನ್ನು ನೀಡಿದ್ದಾರೆ.

ಇಲ್ಲಿನ ಸಾತನೂರಿನ ಕಂಬದ ನರಸಿಂಹ ದೇವಸ್ಥಾನದ ಬಳಿ ನಡೆದ ಮಹಾ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ ಸಚಿವರು, ಮಂಡ್ಯ ಉಸ್ತುವಾರಿ ಬಗ್ಗೆ ಕೇಳಿದರೆ ನನಗೆ ಗೊತ್ತಿಲ್ಲ. ಎಲ್ಲವನ್ನು ಸಿಎಂ ನೋಡಿಕೊಳ್ಳುತ್ತಾರೆ ಎಂದು ಹೇಳುವ ಮೂಲಕ ಉಸ್ತುವಾರಿ ವಹಿಸಿಕೊಳ್ಳಲು ಹಿಂದೆ ಸರಿದಿದ್ದಾರೆ.

ಮಂಡ್ಯ ಜಿಲ್ಲೆಯ ಮೇಲೆ ನನಗೆ ಪ್ರೀತಿ ಬಾಂಧವ್ಯ ಇರುವುದು ಒಂದು ಭಾಗವಾದರೇ ಜವಾಬ್ದಾರಿ ಮತ್ತು ಆಡಳಿತ ಇನ್ನೊಂದು ಭಾಗ. ಇವತ್ತು ಪಕ್ಷದ ಕಾರ್ಯಕ್ರಮ ಇರುವುದರಿಂದ ಇಲ್ಲಿಗೆ ಬಂದಿದ್ದೇನೆ. ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ಇಲ್ಲಿದ್ದೇನೆ ಎಂದು ಹೇಳಿದರು.

ಖಾಲಿ ಇರುವ ಉಸ್ತುವಾರಿಯನ್ನು ಸದ್ಯ ಸಿಎಂ ನಿರ್ವಹಣೆ ಮಾಡುತ್ತಿದ್ದಾರೆ. ಯಾವ ಕಾಲದಲ್ಲಿ ಏನು ಮಾಡಬೇಕು ಎಂದು ಸಿಎಂ ನಿಶ್ಚಯ ಮಾಡುತ್ತಾರೆ. ಸಿಎಂ ಯಾರನ್ನು ನಿಶ್ಚಯ ಮಾಡುತ್ತಾರೋ ಅವರು ಕೆಲಸ ಮಾಡುತ್ತಾರೆ. ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ನಮ್ಮ ಪಕ್ಷಕ್ಕೆ ಸರ್ಕಾರ ಸಹಕಾರ ನೀಡುತ್ತದೆ. ಜವಾಬ್ದಾರಿಯನ್ನು ಹೊತ್ತುಕೊಳ್ಳಲು ನಮ್ಮ ಪಕ್ಷದಲ್ಲಿ ಸಾಕಷ್ಟು ಜನರಿದ್ದಾರೆ. ಯಾರಿಗೆ ಜವಾಬ್ದಾರಿ ನೀಡಿದರೂ ಮಾಡುತ್ತಾರೆ ಎಂದರು.

ನನಗೆ ಉಸ್ತುವಾರಿ ನೀಡುವ ಬಗ್ಗೆ ಗೊತ್ತಿಲ್ಲ. ಮುಖ್ಯಮಂತ್ರಿಗಳು ಸೂಕ್ತ ಎನಿಸಿದವರಿಗೆ ಕೊಡುತ್ತಾರೆ. ಅದರ ಬಗ್ಗೆ ಮಾತನಾಡಿದರೆ ತಪ್ಪಾಗುತ್ತದೆ. ಯಾವ ಕಾಲದಲ್ಲಿ ಸಿಎಂ ಜವಾಬ್ದಾರಿಯನ್ನು ನೀಡುತ್ತಾರೋ ಅದನ್ನು ನಿರ್ವಹಿಸುವುದು ನಮ್ಮ ಕೆಲಸ ಎಂದು ನುಡಿದರು. ಇದನ್ನೂ ಓದಿ: ಮಂಡ್ಯ ಉಸ್ತುವಾರಿ ಆಗಲು ಒಪ್ಪದ ಸಚಿವರು

ಪ್ರವೀಣ್ (Praveen Nettaru) ಹತ್ಯೆ ಆರೋಪಿಯನ್ನ ಅಭ್ಯರ್ಥಿಯನ್ನಾಗಿಸುವ ಘೋಷಣೆ ವಿಚಾರ ಕುರಿತು ಪ್ರತಿಕ್ರಿಯಿಸಿ, ಯಾವುದೇ ಒಬ್ಬ ವ್ಯಕ್ತಿಗೆ ಚಾರ್ಜ್ ಶೀಟ್ ಹಾಕಿಯೂ ಕಾನೂನಿನಲ್ಲಿ ಅವಕಾಶ ಇದ್ದರೆ ಇರುತ್ತದೆ ಅಷ್ಟೆ. ಕಾನೂನಿನ ಚೌಕಟ್ಟಿನಲ್ಲಿ ಅವರು ಸ್ಪರ್ಧೆ ಮಾಡುತ್ತಾರೆ. ಯಾವ ಪಕ್ಷದಿಂದ ಯಾರು ಸ್ಪರ್ಧೆ ಮಾಡುತ್ತಾರೆ ಎಂದು ನಾವು ನಿಶ್ಚಯ ಮಾಡುವುದಿಲ್ಲ. ಪ್ರತಿಯೊಬ್ಬ ಪ್ರಜೆಗೂ ಅವಕಾಶವಿದೆ. ಟಿಕೆಟ್ ಪಟ್ಟಿ ಬಿಡುಗಡೆ ವಿಚಾರವಾಗಿ ಚುನಾವಣೆ ಘೋಷಣೆಯಾದ ಮೇಲೆ ಟಿಕೆಟ್ ಪಟ್ಟಿ ಬಿಡುಗಡೆಯಾಗುತ್ತದೆ ಎಂದು ಹೇಳಿಕೆಯನ್ನು ನೀಡಿದರು.

ರಾಮನಗರದಲ್ಲಿ ಬಿಜೆಪಿ (Ramanagar BJP) ಚುನಾವಣೆ ಸ್ಟಾಟರ್ಜಿ ವಿಚಾರವಾಗಿ ಮಾತನಾಡಿದ, ಅವರು ಜನರ ವಿಶ್ವಾಸಗಳಿಸುವುದೇ ಒಂದು ಸ್ಟಾಟರ್ಜಿ. ಯಾರೇ ಸವಾಲು ಹಾಕಿದರು ಬನ್ನಿ ಎಂದು ಕರೆಯುತ್ತೇನೆ. ರಾಮನಗರದಲ್ಲಿ ಹಲವು ಜನಪರ ಕೆಲಸಗಳನ್ನು ಮಾಡಲಾಗಿದೆ. ಆರೋಗ್ಯ, ಶೈಕ್ಷಣಿಕ, ಕೌಶಲ್ಯ, ಉದ್ಯೋಗ ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳು ಆಗಿದೆ. ನಮ್ಮ ಸಾಧನೆಗಳು ಹೇಗೆ ಏನು ಅನ್ನುವುದನ್ನು ತೋರಿಸಿದ್ದೇವೆ. ರಾಮನಗರದಲ್ಲಿ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲಲಿದ್ದೇವೆ ಎಂದರು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಉಮೇಶ್, ಟಿಕೆಟ್ ಆಕಾಂಕ್ಷಿ ಅಶೋಕ್ ಜಯರಾಂ ಸೇರಿ ಹಲವರು ಭಾಗಿಯಾಗಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030722 0 0 0
<![CDATA[ಮೋದಿ-ಅದಾನಿಯ ಪ್ರೀತಿ ಷಹಜಹಾನ್ - ಮಮ್ತಾಝ್‌ನಂತೆ, ಇದನ್ನ ಜನಕ್ಕೆ ತಿಳಿಸಬೇಕು - ನಲಪಾಡ್]]> https://publictv.in/youth-congress-celebrate-valentines-day-to-holding-poster-narendra-modi-and-gautam-adani/ Tue, 14 Feb 2023 10:18:36 +0000 https://publictv.in/?p=1030723 ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ (Youth Congress) ಅಧ್ಯಕ್ಷ ಮೊಹಮ್ಮದ್ ನಲಪಾಡ್ (Mohammed Haris Nalapad) ಅಂಡ್ ಟೀಂ ಬೆಂಗಳೂರಿನ (Bengaluru) ವಿವಿಧೆಡೆ ವಿಶೇಷ ರೀತಿಯಲ್ಲಿ ಪ್ರೇಮಿಗಳ ದಿನವನ್ನ (Valentine's Day) ಆಚರಿಸಿತು.

`ಮೋದಿ ಲವ್ಸ್ ಅದಾನಿ (Gautam Adani), ಅಮಿತ್ ಶಾ ಲವ್ಸ್ ಅದಾನಿ' ಪೋಸ್ಟರ್ ಹಿಡಿದುಕೊಂಡು ಎಂ.ಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್‌ ನಲ್ಲಿ ಪ್ರತಿಭಟನೆ ನಡೆಸಿತು. ಇದನ್ನೂ ಓದಿ: ಸಹಕಾರಿ ಬ್ಯಾಂಕ್‌ಗಳ ಅಕ್ರಮದ ತನಿಖೆ ಸಿಬಿಐಗೆ: ಎಸ್‌.ಟಿ.ಸೋಮಶೇಖರ್

ಕೈಯಲ್ಲಿ ಪೋಸ್ಟರ್ ಗುಲಾಬಿ ಹಿಡಿದುಕೊಂಡಿದ್ದ ನಲಪಾಡ್, ಮೋದಿ (Narendra Modi), ಅದಾನಿ ಮುಖವಾಡ ಧರಿಸಿಕೊಂಡು ಸಾರ್ವಜನಿಕರು ಹಾಗೂ ಮಳಿಗೆದಾರರಿಗೆ ಗುಲಾಬಿ ಹೂವು ನೀಡಿ ಪ್ರೇಮಿಗಳ ದಿನದ ಶುಭ ಕೋರಿದರು. ಇದನ್ನೂ ಓದಿ: ಬಿಜೆಪಿಯದ್ದು ತ್ರಿಬಲ್ ಎಂಜಿನ್ ಸರ್ಕಾರ.. ಇವ್ರು ಕರ್ನಾಟಕ ಉಳಿಸ್ತಾರಾ: ಹೆಚ್‌ಡಿಕೆ ಪ್ರಶ್ನೆ

ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ನಲಪಾಡ್, ಮೋದಿ ಮತ್ತು ಅದಾನಿ ನಡುವಿನ ಪ್ರೀತಿ ಷಹಜಹಾನ್-ಮಮ್ತಾಝ್ ರೀತಿಯಂತೆ. ಮಮ್ತಾಝ್‌ಗಾಗಿ ಷಹಜಹಾನ್ ತಾಜ್ ಮಹಲ್ ಕಟ್ಟಿಸಿದಂತೆ, ಅದಾನಿಗಾಗಿ ಮೋದಿ ದೇಶದಲ್ಲಿ ರಸ್ತೆಗಳನ್ನ ಮಾಡಿಸುತ್ತಿದ್ದಾರೆ, ದೇಶವನ್ನು ಅವರಿಗೆ ಬೇಕಾದಂತೆ ಮಾಡಿಕೊಡುತ್ತಿದ್ದಾರೆ. ಹೀಗಾಗಿ ಅವರ ಪ್ರೀತಿಯನ್ನು ಸಾರ್ವಜನಿಕರಿಗೆ ತಿಳಿಸಲು ನಾವು ಪ್ರೇಮಿಗಳ ದಿನಾಚರಣೆಯ ರ‍್ಯಾಲಿ ಮಾಡುತ್ತಿದ್ದೇವೆ ಎಂದು ವ್ಯಂಗ್ಯವಾಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030723 0 0 0
<![CDATA[ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಕನ್ನಡದ `ಗಿಲ್ಲಿ' ಚಿತ್ರದ ನಟಿ ರಾಕುಲ್]]> https://publictv.in/actress-rakul-singh-preet-wedding-news/ Tue, 14 Feb 2023 10:28:16 +0000 https://publictv.in/?p=1030726 ಟಿ ಕಿಯಾರಾ-ಸಿದ್ (Kiara-Siddarth) ಮದುವೆಯ ಬೆನ್ನಲ್ಲೇ ಬಾಲಿವುಡ್‌ನ ಮತ್ತೊಂದು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಕನ್ನಡದ `ಗಿಲ್ಲಿ' (Gilli Film) ಸಿನಿಮಾದ ನಟಿ‌ ರಾಕುಲ್‌ ಸಿಂಗ್‌ ಪ್ರೀತ್ ಬಹುಕಾಲದ ಗೆಳೆಯನ ಜೊತೆ ಹೊಸ ಬಾಳಿಗೆ ಕಾಲಿಡಲು ರೆಡಿಯಾಗಿದ್ದಾರೆ.

ಚಿತ್ರರಂಗದಲ್ಲಿ ಗಟ್ಟಿವೇಳದ ಸೌಂಡ್ ಜೋರಾಗಿದೆ. ಅಥಿಯಾ ಶೆಟ್ಟಿ (Athiya Shetty) ಜೋಡಿ ನಂತರ ಸಿದ್-ಕಿಯಾರಾ ಮದುವೆಯಾಗುವ ಮೂಲಕ ಸಿಹಿ ಸುದ್ದಿ ನೀಡಿದ್ದರು. ಈಗ ಅದೇ ಹಾದಿಯಲ್ಲಿ ಬಹುಭಾಷಾ ನಟಿ ರಾಕುಲ್ ಪ್ರೀತ್ ಸಿಂಗ್ ಕೂಡ ಇದ್ದಾರೆ.

ಬಾಲಿವುಡ್‌ನ (Bollywood) ಯುವ ನಿರ್ಮಾಪಕ ಜಾಕಿ ಭಗ್ನಾನಿ(Jackky Bhagnani)- ರಾಕುಲ್ ಹಲವು ವರ್ಷಗಳಿಂದ ಡೇಟಿಂಗ್ ಮಾಡ್ತಿದ್ದಾರೆ. ಇತ್ತೀಚಿಗೆ ಗೆಳೆಯ ಜಾಕಿ ಬರ್ತಡೇ ಕೂಡ ರಾಕುಲ್ ಅದ್ದೂರಿಯಾಗಿ ಮುಂಬೈ ರೆಸಾರ್ಟ್‌ವೊಂದರಲ್ಲಿ ಆಚರಿಸಿದ್ದರು. ಇದನ್ನೂ ಓದಿ: ಬೆಡ್‌ರೂಮ್‌ನಿಂದಲೇ ವ್ಯಾಲೆಂಟೈನ್ ಸೀಕ್ರೆಟ್ ರಿವೀಲ್ ಮಾಡಿದ ರಶ್ಮಿಕಾ ಮಂದಣ್ಣ

ಈಗ ಸಿದ್-ಕಿಯಾರಾ ಮದುವೆಯ ಬೆನ್ನಲ್ಲೇ ಜಾಕಿ ಭಗ್ನಾನಿ-ರಾಕುಲ್ ಮದುವೆಯ (Wedding) ಸುದ್ದಿ ಮುಂಚೂಣಿಯಲ್ಲಿದೆ. ಮದುವೆಗೆ ತೆರೆಮರೆಯಲ್ಲಿ ಸಕಲ ಸಿದ್ಧತೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ ಅಷ್ಟಕ್ಕೂ ಈ ಸುದ್ದಿ ನಿಜಾನಾ ಎಂಬುದನ್ನ ಕಾದುನೋಡಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030726 0 0 0
<![CDATA[ಪರೇಶ್ ಮೆಸ್ತಾ ಸಾವು ಬಿಜೆಪಿ ಪ್ರೇರಿತ ಸಾವು: ಹರಿಪ್ರಸಾದ್‌]]> https://publictv.in/bk-hariprasad-lashes-about-bjp-about-paresh-mesta-death-case/ Tue, 14 Feb 2023 10:42:52 +0000 https://publictv.in/?p=1030727 ಬೆಂಗಳೂರು : ಪರೇಶ್ ಮೆಸ್ತಾ ಪ್ರಕರಣ ಮತ್ತೆ ಇವತ್ತು ವಿಧಾನ ಪರಿಷತ್‌ನಲ್ಲಿ ಸದ್ದು ಮಾಡಿತು‌. ಆಡಳಿತ - ವಿಪಕ್ಷಗಳ ನಡುವೆ ಮಾತಿನ ಚಕಮಕಿ, ಗದ್ದಲ ಗಲಾಟೆಗೆ ಕಾರಣವಾಯಿತು.

ರಾಜ್ಯಪಾಲರ ಭಾಷಣದ ಮೇಲೆ ವಿಪಕ್ಷ ನಾಯಕರ ಹರಿಪ್ರಸಾದ್‌ ಭಾಷಣ ಮಾಡುತ್ತಿದ್ದರು. ಈ ವೇಳೆ ಪರೇಶ್ ಮೆಸ್ತಾ ಪ್ರಕರಣ ಉಲ್ಲೇಖ ಮಾಡಿದರು. ಬಿಜೆಪಿ ಅವರು ಇದನ್ನು ಕೊಲೆ ಅಂದರು‌. ಆದರೆ ಸಿಬಿಐ ಇದನ್ನ ಆಕಸ್ಮಿಕ ಸಾವು ಅಂತ ಹೇಳಿತು ಎಂದರು.

ಇದಕ್ಕೆ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ವಿರೋಧ ವ್ಯಕ್ತಪಡಿಸಿದರು. ಬಾಯಿಗೆ ಬಂದ ಹಾಗೆ ಮಾತಾಡಬೇಡಿ ಎಂದರು. ಪರೇಶ್ ಮೆಸ್ತಾ (Paresh Mesta) ತಂದೆ ಏನ್ ಹೇಳಿದ್ದಾರೆ ನೋಡಿ ಅಂತ ಹರಿಪ್ರಸಾದ್‌ ವಿರುದ್ಧ ಕಿಡಿಕಾರಿದರು.

ಈ ವೇಳೆ ಮತ್ತೆ ಹರಿಪ್ರಸಾದ್‌ (BK Hariprasad) ‌ಮಾತನಾಡಿ, ಪರೇಶ್ ಮೆಸ್ತಾ ಸಾವು ಮಾಡಿಸಿದ್ದೇ ಬಿಜೆಪಿ. ಇದು ಬಿಜೆಪಿ (BJP) ಪ್ರೇರಿತ ಕೊಲೆ ಎಂದರು. ಹರಿಪ್ರಸಾದ್‌ ಮಾತಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಕ್ಷೇಪ ವ್ಯಕ್ತಪಡಿಸಿದರು. ನಿಮ್ಮ ಮನಸ್ಸಿಗೆ ಬಂದ ಹಾಗೆ ಮಾತಾಡಬೇಡಿ. 23 ಜನ ಹಿಂದೂ ಸತ್ತಾಗ ಎಲ್ಲಿ ಹೋಗಿದ್ರಿ ನೀವು. ಪರೇಶ್ ಮೆಸ್ತಾ ಕೇಸ್‌ನಲ್ಲಿ ಅವರ ತಂದೆ ಏನು ಹೇಳಿದರು. ಏನೇನೋ ಮಾತಾಡಬೇಡಿ ಎಂದು ಮತ್ತೆ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಸದನದಲ್ಲಿ ಮಾತಿನ ಚಕಮಕಿ ನಡೀತು. ಆಡಳಿತ ಪಕ್ಷ-ವಿಪಕ್ಷ ನಡುವೆ ಗದ್ದಲ ಗಲಾಟೆ ಆಯ್ತು. ಈ ವೇಳೆ ನನಗೆ ರಕ್ಷಣೆ ಬೇಕು. ನನ್ನ ಮಾತಿಗೆ ಯಾರು ಅಡ್ಡಿ ಬರಬಾರದು. ಇಲ್ಲದೆ ಹೋದ್ರೆ ನಾನು ಧರಣಿ ಮಾಡುತ್ತೇನೆ ಎಂದ ಹರಿಪ್ರಸಾದ್‌ ಮುಂದಾದರು.

ಬಳಿಕ ಪೂಜಾರರನ್ನ ಸಭಾಪತಿಗಳು ಸಮಾಧಾನ ಮಾಡಿದರು. ಮಾತು ಮುಂದುವರೆಸಿದ ಹರಿಪ್ರಸಾದ್, ತಮ್ಮ ಕೆಲಸ ಮಾಡುವುದಕ್ಕೆ ಬಡವರ ಮಕ್ಕಳನ್ನು ಬಲಿ ಕೊಡೋಕೆ ಹೊರಟಿದ್ದಾರೆ. MLA ಮಕ್ಕಳು ಎಂಪಿ ಮಕ್ಕಳನ್ನು ರಕ್ಷಣೆ ಮಾಡಲು ಬಡವರ ಮಕ್ಕಳನ್ನ ಬಾವಿಗೆ ತಳುತ್ತೀರಾ? ಎಂದರು. ಇದನ್ನೂ ಓದಿ: ಜೂನ್ ಅಂತ್ಯಕ್ಕೆ ರಾಜ್ಯದ ಸ್ಮಾರ್ಟ್ ಸಿಟಿ ಕಾಮಗಾರಿಗಳು ಪೂರ್ಣ: ಭೈರತಿ ಬಸವರಾಜ್

ಮತ್ತೆ ಪೂಜಾರಿ ಹರ್ಷಾ ಕೊಲೆ ಮಾಡಿದಾಗ ಕಾಂಗ್ರೆಸ್ ಅವರು ಖಂಡಿಸಿದ್ರಾ? ಎಂದರು. ಇದಕ್ಕೆ ನಾವು ಖಂಡಿಸಿದ್ದೇವೆ ಎಂದು ಹರಿಪ್ರಸಾದ್‌ ಹೇಳಿದರು. ಈ ವೇಳೆ ಮತ್ತೆ ಗದ್ದಲ ಗಲಾಟೆ ಆಯ್ತು. ಇದನ್ನೂ ಓದಿ: ಸಹಕಾರಿ ಬ್ಯಾಂಕ್‌ಗಳ ಅಕ್ರಮದ ತನಿಖೆ ಸಿಬಿಐಗೆ: ಎಸ್‌.ಟಿ.ಸೋಮಶೇಖರ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030727 0 0 0
<![CDATA[ಪ್ರೇಮಿಗಳ ದಿನವೇ ನಂದಿಬೆಟ್ಟದಲ್ಲಿ ಯುವಕನ ಆತ್ಮಹತ್ಯೆ ಪ್ರಕರಣ ಬಯಲು]]> https://publictv.in/youth-commits-suicide-in-nandigiridhama-in-chikkaballapura/ Tue, 14 Feb 2023 10:25:09 +0000 https://publictv.in/?p=1030729 ಚಿಕ್ಕಬಳ್ಳಾಪುರ: ಪ್ರೇಮಿಗಳ ದಿನವೇ (Valentine Day) ನಂದಿಬೆಟ್ಟದ ಟಿಪ್ಪು ಡ್ರಾಪ್‌ನಿಂದ ಬಿದ್ದು ಯುವಕ ಆತ್ಮಹತ್ಯೆ ಮಾಡಿಕೊಂಡಿರೋ ಪ್ರಕರಣ ಬೆಳಕಿಗೆ ಬಂದಿದೆ.

ಮೂರು ದಿನಗಳಿಂದ ಅನಾಥವಾಗಿದ್ದ ಬೈಕ್ ಹಿಂದೆ ಬಿದ್ದಿದ್ದ ಪೊಲೀಸರಿಗೆ ಯುವಕನ ಆತ್ಮಹತ್ಯೆ ಪ್ರಕರಣ ತಿಳಿದಿದೆ. ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಬಂದು ಅರುಣ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಮೃತದೇಹ ಸಹ ಪತ್ತೆಯಾಗಿದೆ. ಇದನ್ನೂ ಓದಿ: ಹಿಂದೂ ಮಹಿಳೆಯ ಶವಕ್ಕೆ ಹೆಗಲು ಕೊಟ್ಟ ಮುಸ್ಲಿಂ ಯುವಕರು

ಪ್ರಕರಣ ಏನು? ಕಳೆದ ಶನಿವಾರ ತನ್ನ ಸ್ನೇಹಿತನ ಬೈಕ್‌ನಲ್ಲಿ ನಂದಿಬೆಟ್ಟಕ್ಕೆ ಬಂದ ಅರುಣ್, ಪಾರ್ಕಿಂಗ್ ಪ್ಲಾಟ್‌ನಲ್ಲಿ ಬೈಕ್ ನಿಲ್ಲಿಸಿ ನಂದಿಬೆಟ್ಟದ ಮೇಲ್ಭಾಗಕ್ಕೆ ಹೋಗಿದ್ದಾನೆ. ಆದರೆ ಶನಿವಾರ ಬೆಟ್ಟದ ಮೇಲೆ ಹೋದವನು ಮರಳಿ ವಾಪಸ್ ಬಂದಿಲ್ಲ. ಶನಿವಾರ, ಭಾನುವಾರ, ಸೋಮವಾರ ಕಾದರೂ ಅರುಣ್ ವಾಪಸ್ ಬಾರದ ಹಿನ್ನೆಲೆ ಅನುಮಾನಗೊಂಡ ಹೆಲ್ಮೆಟ್ ಲಾಕ್ ರೂಂ ಮಾಲೀಕರು, ಪೊಲೀಸರಿಗೆ ತಿಳಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದಾಗ ಅರುಣ್ ಹೋಗಿರೋ ವೀಡಿಯೋ ಸಿಕ್ಕಿದೆ. ಆದರೆ ವಾಪಾಸ್ ಬಂದಿರೋ ವೀಡಿಯೋ ಸಿಕ್ಕಿಲ್ಲ. ಹೀಗಾಗಿ ಬೆಟ್ಟವೆಲ್ಲಾ ತಡಿಕಾಡಿದಾಗ ಟಿಪ್ಪು ಡ್ರಾಪ್‌ನ ಜಾಗದಲ್ಲಿ ಅರುಣ್ ಬ್ಯಾಗ್ ಪತ್ತೆಯಾಗಿದೆ.

ಬ್ಯಾಗ್‌ನಲ್ಲಿ ಡೆತ್‌ನೋಟ್ ಸಹ ಪತ್ತೆಯಾಗಿದ್ದು, ಅದರಲ್ಲಿ ಸಾವಿಗೆ ನಿಖರ ಕಾರಣ ಬರೆದಿಲ್ಲ. "ತಾನು ಸಂತೋಷವಾಗಿ ಸಾಯುತ್ತಿದ್ದೇನೆ. ರಾಜಕೀಯ ವ್ಯವಸ್ಥೆ ಸರಿ ಇಲ್ಲ. ನಟ ಉಪೇಂದ್ರ ಅವರ ಪ್ರಜಾಕೀಯ ಪಕ್ಷದ ಸಿದ್ದಾಂತಗಳನ್ನ ಜನ ಬೆಂಬಲಿಸಿಬೇಕು" ಎಂದು ಡೆತ್‌ನೋಟ್‌ನಲ್ಲಿ ಯುವಕ ಬರೆದಿದ್ದಾರೆ. ಇದನ್ನೂ ಓದಿ: ವೃದ್ಧ ಪ್ರಯಾಣಿಕರ ಮೇಲೆ ರೈಲ್ವೆ ಮಹಿಳಾ ಪೊಲೀಸ್ ಸಿಬ್ಬಂದಿಯ ದರ್ಪ- ಅವಾಚ್ಯ ಶಬ್ದಗಳಿಂದ ನಿಂದನೆ

ಆತ್ಮಹತ್ಯೆ ಮಾಡಿಕೊಂಡಿರುವ ಅರುಣ್ ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿ ನಿವಾಸಿಯಾಗಿದ್ದು, ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಆಗಿ ಕೆಲಸ ಮಾಡುತ್ತಿದ್ದ. ಸ್ನೇಹಿತರ ಜೊತೆ ಪಿಜಿಯಲ್ಲಿ ಉಳಿದುಕೊಂಡಿದ್ದ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030729 0 0 0
<![CDATA[ಹಳೇ ಮೈಸೂರು ಭಾಗದಲ್ಲೇ ವಿಜಯೇಂದ್ರ ಆ್ಯಕ್ಟಿವ್; ಫೆ.20ಕ್ಕೆ ಮಂಡ್ಯದಲ್ಲಿ ಯುವ ಮೋರ್ಚಾದ ಮೊದಲ ಸಮಾವೇಶ]]> https://publictv.in/b-y-vijayendra-active-in-old-mysuru-bjp-yuva-morcha-convention-to-feb-20th/ Tue, 14 Feb 2023 10:55:18 +0000 https://publictv.in/?p=1030758 ಬೆಂಗಳೂರು: ಬಿಜೆಪಿ (BJP) ಹಳೇ ಮೈಸೂರು (Old Mysuru) ಭಾಗಕ್ಕೆ ಒತ್ತು ಕೊಡುತ್ತಿದೆ. 150 ಶಾಸಕ ಸ್ಥಾನಗಳನ್ನು ಗೆಲ್ಲಲು ಕಾರ್ಯತಂತ್ರ ರೂಪಿಸುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಬಿಜೆಪಿ ವಿವಿಧ ಮೋರ್ಚಾಗಳ ಸಮಾವೇಶಗಳ ಸಂಚಾಲಕ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 224 ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಮೋರ್ಚಾಗಳ ಸಮಾವೇಶ ನಡೆಸಲಾಗುತ್ತಿದೆ. ತುಮಕೂರು ಮಹಾನಗರದಲ್ಲಿ ಯುವ ಸಮಾವೇಶ ನಡೆಸಿದರೆ, ಗುಬ್ಬಿಯಲ್ಲಿ ಮಹಿಳಾ ಸಮಾವೇಶ ನಡೆಸುತ್ತೇವೆ. ತುರುವೇಕೆರೆಯಲ್ಲಿ ರೈತ ಸಮಾವೇಶವಾದರೆ, ಅಲ್ಲಿಗೆ ಜಿಲ್ಲೆಯ ಎಲ್ಲ ಕಾರ್ಯಕರ್ತರು ಬರಲಿದ್ದಾರೆ. ಮೋರ್ಚಾಗಳು ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಕೇಂದ್ರ-ರಾಜ್ಯಗಳ ಸಾಧನೆಯನ್ನು ಮನೆಮನೆಗೆ ತಲುಪಿಸಬೇಕೆಂದು ನಿರ್ಧರಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಮಂಡ್ಯ ಉಸ್ತುವಾರಿ ನೇಮಕ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ: ಅಶ್ವಥ್ ನಾರಾಯಣ್

ರಾಜ್ಯದ ಪ್ರತಿಯೊಂದು ಜಿಲ್ಲೆಗೆ ಸಂಚಾಲಕ, ಸಹ ಸಂಚಾಲಕರ ನೇಮಕವಾಗಿದ್ದು, ಇವತ್ತು ಸಭೆ ನಡೆಯುತ್ತಿದೆ. ಇದೇ 16ರಂದು ಎಲ್ಲ ಮೋರ್ಚಾಗಳ ಪದಾಧಿಕಾರಿಗಳ ಸಭೆ ಕರೆಯಲಾಗಿದೆ. ರಾಜ್ಯದ ಚುನಾವಣೆ ಪ್ರಕ್ರಿಯೆ ಬಳಿಕ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು. ಐತಿಹಾಸಿಕ ಗೆಲುವು ಬಿಜೆಪಿಯದ್ದಾಗಲು ನಮ್ಮೆಲ್ಲ ಮೋರ್ಚಾಗಳು ಸಕ್ರಿಯವಾಗಿ ಕೆಲಸ ಮಾಡಬೇಕು. ಮೋರ್ಚಾ ಸಮಾವೇಶಗಳು ಬಿಜೆಪಿ ಗೆಲುವಿಗೆ ಪೂರಕ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಸಭೆ ಉಪಚುನಾವಣೆಯಲ್ಲಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯಲ್ಲಿ ಪಕ್ಷಕ್ಕೆ ಐತಿಹಾಸಿಕ ಗೆಲುವು ಲಭಿಸಿತ್ತು. ಹಳೆ ಮೈಸೂರು ಭಾಗಕ್ಕೆ ಪಕ್ಷ ಒತ್ತು ಕೊಡುತ್ತಿದೆ. ಫೆ.20ರಂದು ಯುವ ಮೋರ್ಚಾದ ಮೊದಲ ಸಮಾವೇಶವು ಮಂಡ್ಯ ನಗರದಲ್ಲಿ ನಡೆಯಲಿದೆ. ಕೇಂದ್ರದ ನಾಯಕರು ಬರುವ ನಿರೀಕ್ಷೆ ಇದೆ. ಕೇಂದ್ರ ನಾಯಕ ಅಮಿತ್ ಶಾ (Amit Shah) ಅವರು ಈಗಾಗಲೇ ಮಂಡ್ಯ ಭಾಗಕ್ಕೆ ಬಂದು ಹೋಗಿದ್ದಾರೆ. ಇದು ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದೆ ಎಂದು ವಿವರಿಸಿದರು. ಇದನ್ನೂ ಓದಿ: ಮೋದಿ-ಅದಾನಿಯ ಪ್ರೀತಿ ಷಹಜಹಾನ್ – ಮಮ್ತಾಝ್‌ನಂತೆ, ಇದನ್ನ ಜನಕ್ಕೆ ತಿಳಿಸಬೇಕು – ನಲಪಾಡ್

50 ಲಕ್ಷ ಮತದಾರರ ಸದಸ್ಯತ್ವ ನೋಂದಣಿ ಸಮಾವೇಶಗಳ ಮೂಲಕ 2 ಕೋಟಿ ಮತದಾರರನ್ನು ತಲುಪುವುದು, 50 ಲಕ್ಷ ಹೊಸ ಮತದಾರರನ್ನು ಸದಸ್ಯರನ್ನಾಗಿ ನೋಂದಣಿ ಮಾಡುವ ಗುರಿ ಇದೆ. ಪಕ್ಷದಲ್ಲಿರುವ 7 ಮೋರ್ಚಾಗಳಾದ ಯುವ ಮೋರ್ಚಾ, ಎಸ್ಸಿ ಮೋರ್ಚಾ, ಎಸ್ಟಿ ಮೋರ್ಚಾ, ಒಬಿಸಿ ಮೋರ್ಚಾ, ಮಹಿಳಾ ಮೋರ್ಚಾ, ರೈತ ಮೋರ್ಚಾ ಮತ್ತು ಅಲ್ಪಸಂಖ್ಯಾತ ಮೋರ್ಚಾಗಳನ್ನು ಸಕ್ರಿಯಗೊಳಿಸುವ ಗುರಿಯನ್ನು ಸಮಾವೇಶಗಳು ಹೊಂದಿವೆ. ಈ ಸಂದರ್ಭದಲ್ಲಿ ಪ್ರಧಾನಿಯವರ ಅಮೃತ್ ಕಾಲ್ ಯೋಜನೆಯನ್ನು ಸಾಕಾರಗೊಳಿಸಲು ಹಾಗೂ ದೇಶ ಕಾರ್ಯಕ್ಕೆ ತಮ್ಮನ್ನು ತೊಡಗಿಸಿಕೊಳ್ಳಲು ಬಯಸುವ ಯುವಜನತೆಯನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

ಕೇಂದ್ರ ಹಾಗೂ ರಾಜ್ಯದ ಸರ್ಕಾರಗಳ ಸಾಧನೆಗಳನ್ನು ಜನತೆಯ ಮುಂದಿಡುವ ಮೂಲಕ ಅವರಿಗೆ ಅಭಿವೃದ್ಧಿಯ ವಿಚಾರವಾಗಿ ಪಕ್ಷ ಹೊಂದಿರುವ ದೂರದೃಷ್ಟಿತ್ವವನ್ನು ಮನದಟ್ಟು ಮಾಡುವುದು ನಮ್ಮ ಉದ್ದೇಶ ಎಂದರು. ಸಮಾವೇಶಗಳ ರಾಜ್ಯ ಸಹ ಸಂಚಾಲಕ ಜಗದೀಶ್ ಹಿರೇಮನಿ ಹಾಗೂ ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030758 0 0 0
<![CDATA[ರಾಜ್ಯದ ಶೈಕ್ಷಣಿಕ ಸಾಧನೆಗೆ ಮಠಗಳೇ ಕಾರಣ - ಸರ್ಕಾರದ ಕೆಲಸವನ್ನ ಮಠಗಳೇ ಮಾಡ್ತಿವೆ ಎಂದ ಸಿಎಂ]]> https://publictv.in/cm-basavaraj-bommai-inagurate-sri-dr-nirmalanandanath-swamijis-coronation-tenth-anniversary-ceremony/ Tue, 14 Feb 2023 10:55:49 +0000 https://publictv.in/?p=1030760 ಬೆಂಗಳೂರು: ಆದಿಚುಂಚನಗಿರಿ ಮಠ (Adichunchanagiri Mutt) ತನ್ನದೇ ಇತಿಹಾಸ ಹೊಂದಿದ್ದು, ಭವ್ಯ ಕರ್ನಾಟಕ ನಿರ್ಮಾಣ ಮಾಡಲು ದೊಡ್ಡ ಸಾಧನೆ ಆದಿಚುಂಚನಗಿರಿ ಮಠದಿಂದ ಆಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ವಿಶ್ವಾಸ ವ್ಯಕ್ತಪಡಿಸಿದರು.

ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ (Nirmalanandanath Swamiji) ಪಟ್ಟಾಭಿಷೇಕದ ದಶಮಾನೋತ್ಸವ ಸಮಾರಂಭ, ಬಿಜಿಎಸ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ (BGS National Public School) ಜ್ಯೋತಿರ್ದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಇದನ್ನೂ ಓದಿ: ಮೋದಿ-ಅದಾನಿಯ ಪ್ರೀತಿ ಷಹಜಹಾನ್ – ಮಮ್ತಾಝ್‌ನಂತೆ, ಇದನ್ನ ಜನಕ್ಕೆ ತಿಳಿಸಬೇಕು – ನಲಪಾಡ್

ನಿರ್ಮಲಾನಂದನಾಥ ಸ್ವಾಮೀಜಿಗಳ ಪಟ್ಟಾಭಿಷೇಕವಾಗಿ ಒಂದು ದಶಕ ಕಳೆದಿದ್ದು, ಇದು ಆತ್ಮಾವಲೋಕನ ಹಾಗೂ ಸಿಂಹಾವಲೋಕನ ಮಾಡಿಕೊಳ್ಳುವ ಘಟ್ಟ. ಕಳೆದ 10 ವರ್ಷಗಳಲ್ಲಿ ಸ್ವಾಮೀಜಿಗಳು ಅಪಾರ ಸಾಧನೆ ಮಾಡಿದ್ದಾರೆ. ಬಾಲಗಂಗಾಧರನಾಥ ಸ್ವಾಮೀಜಿಗಳು ಬಿತ್ತಿದ ಬೀಜ ಹೆಮ್ಮರವಾಗಿ ಬೆಳೆದಿದೆ. ನಿರ್ಮಲಾನಂದನಾಥ ಸ್ವಾಮೀಜಿಗಳ ಕಾಲದಲ್ಲಿ ಸಂಸ್ಥೆ ಬೆಳೆಯುತ್ತಿದೆ. ಪ್ರಕಾಶನಾಥ ಸ್ವಾಮೀಜಿ ಕೂಡ ಬೆಂಗಳೂರಿನ ಸಂಸ್ಥೆಗಳನ್ನು ಕಟ್ಟಿ ಬೆಳೆಸುವಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸಿದ್ದಾರೆ. ಕಷ್ಟಪಟ್ಟು ನಿರ್ಮಾಣವಾಗಿರುವ ಸಂಸ್ಥೆಗಳನ್ನು ಅಂತಾರಾಷ್ಟ್ರೀಯ ಗುಣಮಟ್ಟ ಕಾಯ್ದುಕೊಂಡು ಬೆಳೆಸಿರುವುದು ಸಂಸದ ಸಂಗತಿ ಎಂದು ಶ್ಲಾಘಿಸಿದರು.

ವೈಜ್ಞಾನಿಕ ಮನೋಧರ್ಮ: ನಿರ್ಮಲಾನಂದನಾಥ ಸ್ವಾಮೀಜಿ ಅವರು ಅಪರೂಪದ ಸ್ವಾಮೀಜಿಗಳು. ವಿಜ್ಞಾನ ಮತ್ತು ತತ್ವಜ್ಞಾನ ಒಂದೇ ನಾಣ್ಯದ ಎರಡು ಮುಖಗಳು. ಅವೆರಡನ್ನೂ ಆಳವಾಗಿ ಅಧ್ಯಯನ ಮಾಡಿ ಸಮಾಜಕ್ಕೆ ನೀಡುವ ದೊಡ್ಡ ಸಾಧನೆ ಅವರದ್ದು ಎಂದು ಹೇಳಿದರು. ಇದನ್ನೂ ಓದಿ: ಮಂಡ್ಯ ಉಸ್ತುವಾರಿ ನೇಮಕ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ: ಅಶ್ವಥ್ ನಾರಾಯಣ್

ಬಿಜಿಎಸ್ ಬ್ರಾಂಡ್: 1.50 ಲಕ್ಷ ಮಕ್ಕಳು ಬಿಜಿಎಸ್ ಸಂಸ್ಥೆಗಳಲ್ಲಿ ಕಲಿಯುತ್ತಿದ್ದಾರೆ. ವೈದ್ಯಕೀಯ ಶಿಕ್ಷಣ, ಆಸ್ಪತ್ರೆಯಿಂದ ಪಬ್ಲಿಕ್ ಶಾಲೆಯವರೆಗೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕರ್ನಾಟಕದಾದ್ಯಂತ ಸಂಸ್ಥೆಯ ಸೇವೆಗಳು ಲಭ್ಯವಾಗಬೇಕೆ ಎನ್ನುವುದು ಸ್ವಾಮೀಜಿಗಳ ಇಚ್ಛೆ. ಉತ್ತರ ಕರ್ನಾಟಕದಲ್ಲಿ ಈ ಸಂಸ್ಥೆಗಳನ್ನು ತೆರೆದು ಅಭಿವೃದ್ಧಿ ಮಾಡುತ್ತಿದ್ದಾರೆ. ಕಿಡ್ನಿ, ಲಿವರ್ ಕಸಿ ಮಾಡಿಸುವವರಿಗೂ ಬಿಜಿಎಸ್ ಆಸ್ಪತ್ರೆಯಲ್ಲಿ ಸಾಕಷ್ಟು ಸೌಲಭ್ಯವಿದೆ ಎಂದರು.

ಸಾಧನೆಗೆ ಮಠಗಳೇ ಕಾರಣ: ಗ್ರಾಮೀಣ ಮಕ್ಕಳಿಗೆ ವೈಜ್ಞಾನಿಕ ಮನೋಭಾವ ಮೂಡಿಸುವಲ್ಲಿ ಆದಿ ಚುಂಚನಗಿರಿ ಮಠ ಪ್ರಮುಖ ಪಾತ್ರವಹಿಸಿದೆ. ಸರ್ಕಾರ ಮಾಡುವ ಕೆಲಸವನ್ನು ಕರ್ನಾಟಕದ ಅನೇಕ ಮಠಗಳು ಮಾಡಿಕೊಂಡು ಬಂದಿವೆ. ಕರ್ನಾಟಕದಲ್ಲಿ ಶಿಕ್ಷಣ ಪ್ರಮಾಣ ಹೆಚ್ಚಾಗಲು, ಶೈಕ್ಷಣಿಕವಾಗಿ ಸಾಧನೆ ಮಾಡಲು ಮಠಗಳೇ ಕಾರಣ. ನಾವು ಆತ್ಮಾವಲೋಕನ ಮಾಡಿಕೊಳ್ಳುವ ಈ ಸಂದರ್ಭದಲ್ಲಿ ಭವಿಷ್ಯದ ಚಿಂತನೆಯೂ ಮಾಡಬೇಕು ಎಂದು ಸಲಹೆ ನೀಡಿದರು.

ಮಾರ್ಗದರ್ಶನ ಅಗತ್ಯ: ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಶಿಕ್ಷಣ ನೀಡಿ ಅವನನ್ನು ಸ್ವಾವಲಂಬಿಯನ್ನಾಗಿಸಲು ನಿರ್ಮಲಾನಂದನಾಥ ಸ್ವಾಮೀಜಿ ಅವರ ಮಾರ್ಗದರ್ಶನ ಹಾಗೂ ಆಶೀರ್ವಾದ ಅಗತ್ಯ. ಗ್ರಾಮೀಣ ಭಾಗದ ರೈತರ ಮಕ್ಕಳಿಗೆ ಇದು ದೊರೆಯಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ್, ಡಾ.ಕೆ ಸುಧಾಕರ್, ಶಾಸಕ ಸತೀಶ್ ರೆಡ್ಡಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ್ ಕಂಬಾರ, ಸಾಹಿತಿ ದೊಡ್ಡರಂಗೇಗೌಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಉಪಸ್ಥಿತರಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030760 0 0 0
<![CDATA[ಡೇಟಿಂಗ್‌ ಮಾಡುತ್ತಿದ್ದ 25ರ ಯುವತಿಯನ್ನು ಕೊಲೆ ಮಾಡಿ ಢಾಬಾದ ಫ್ರಿಜರ್‌ನಲ್ಲಿ ಬಚ್ಚಿಟ್ಟ]]> https://publictv.in/womans-body-found-in-freezer-at-dhaba-in-najafgarh-owner-held-delhi/ Tue, 14 Feb 2023 11:15:59 +0000 https://publictv.in/?p=1030775 ನವದೆಹಲಿ: 25 ವರ್ಷದ ಯುವತಿಯನ್ನು (Woman) ಕೊಲೆ ಮಾಡಿ, ಆಕೆಯ ಶವವನ್ನು ಫ್ರಿಜರ್‌ನಲ್ಲಿ (Freezer) ಬಚ್ಚಿಟ್ಟ ಘಟನೆ ನೈಋತ್ಯ ದೆಹಲಿಯ ನಜಾಫ್‍ಗಢನಲ್ಲಿರುವ ಢಾಬಾದಲ್ಲಿ ನಡೆದಿದೆ.

ಮೃತ ಯುವತಿಯನ್ನು ದೆಹಲಿಯ ಉತ್ತಮ್ ನಗರದ ನಿವಾಸಿ ಎಂದು ಗುರುತಿಸಲಾಗಿದೆ. ಢಾಬಾ ಮಾಲೀಕ (Owner) 2-3 ದಿನಗಳ ಹಿಂದೆ ಯುವತಿಯನ್ನು ಕೊಂದು, ಆಕೆಯ ಶವವನ್ನು ಢಾಬಾದ ಫ್ರಿಜರ್‌ನಲ್ಲಿ ಇರಿಸಿದ್ದ ಎಂಬ ಶಂಕೆ ವ್ಯಕ್ತವಾಗಿದೆ.

crime

ಢಾಬಾದ ಮಾಲೀಕ ಸಾಹಿಲ್ ಗೆಹ್ಲೋಟ್ ಹಾಗೂ ಯುವತಿ ಸಂಬಂಧದಲ್ಲಿದ್ದರು. ಆದರೆ ಗೆಹ್ಲೋಟ್‌ಗೆ ಬೇರೊಬ್ಬ ಯುವತಿಯ ಜತೆ ಮದುವೆ ನಿಶ್ಚಯವಾಗಿತ್ತು. ಇದನ್ನು ತಿಳಿದ ಗೆಹ್ಲೋಟ್‍ಗೆ ಹಾಗೂ ಯುವತಿಗೆ ಜಗಳ ನಡೆದಿದೆ.

ಈ ವೇಳೆ ಯುವತಿ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಾಳೆ. ಇದರಿಂದ ಕೋಪಗೊಂಡ ಗೆಹ್ಲೋಟ್ ಆಕೆಯನ್ನು ಕೊಂದು ಶವವನ್ನು ತನ್ನ ಢಾಬಾದ ಫ್ರಿಜರ್‌ನಲ್ಲಿ ಬಚ್ಚಿಟ್ಟಿದ್ದಾನೆ. ಇದನ್ನೂ ಓದಿ: ಹಳೇ ಮೈಸೂರು ಭಾಗದಲ್ಲೇ ವಿಜಯೇಂದ್ರ ಆ್ಯಕ್ಟಿವ್; ಫೆ.20ಕ್ಕೆ ಮಂಡ್ಯದಲ್ಲಿ ಯುವ ಮೋರ್ಚಾದ ಮೊದಲ ಸಮಾವೇಶ

ಘಟನೆಗೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಢಾಬಾ ಮಾಲೀಕ ಸಾಹಿಲ್ ಗೆಹ್ಲೋಟ್‍ನನ್ನು ಬಂಧಿಸಿದ್ದಾರೆ. ಕಳೆದ 3-4 ದಿನಗಳ ಹಿಂದೆ ಯುವತಿಯನ್ನು ಹತ್ಯೆಗೈಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದನ್ನೂ ಓದಿ: ರಾಜ್ಯದ ಶೈಕ್ಷಣಿಕ ಸಾಧನೆಗೆ ಮಠಗಳೇ ಕಾರಣ – ಸರ್ಕಾರದ ಕೆಲಸವನ್ನ ಮಠಗಳೇ ಮಾಡ್ತಿವೆ ಎಂದ ಸಿಎಂ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030775 0 0 0
<![CDATA[ಪ್ರೇಮಿಗಳ ದಿನದಂದು ‘ಪ್ರೇಮಪತ್ರದ ಆಫೀಸು’ ತೆರೆದ ಸಿಂಹಪ್ರಿಯಾ]]> https://publictv.in/on-valentines-day-simhapriya-opened-a-premapatra-office/ Tue, 14 Feb 2023 11:28:42 +0000 https://publictv.in/?p=1030738 ನ್ನಡದ ಹೆಸರಾಂತ ನಟ ವಸಿಷ್ಠ ಸಿಂಹ (Vasishtha Simha) ಮತ್ತು ನಟಿ ಹರಿಪ್ರಿಯಾ (Haripriya) ಈ ಬಾರಿಯ ಪ್ರೇಮಿಗಳ ಹಬ್ಬವನ್ನು (Valentine's Day) ಆಚರಿಸಲು ಬೆಂಗಳೂರು ತೊರೆದಿದ್ದಾರೆ. ಪ್ರಕೃತಿಯ ಮಡಿಲಿಲ್ಲದ್ದುಕೊಂಡು ಅಪರೂಪದ ಕೆಲಸಕ್ಕೆ ಸಾಕ್ಷಿಯಾಗಿದ್ದಾರೆ. ಸ್ವತಃ ಸಾಹಿತ್ಯ ಪ್ರೇಮಿಯೂ ಆಗಿರುವ ವಸಿಷ್ಠ ಪ್ರೇಮಿಗಳ ದಿನದಂದು ಖ್ಯಾತ ಲೇಖಕ ಶಿವಕುಮಾರ ಮಾವಲಿ (Shivakumar Mavali) ಬರೆದ ‘ಪ್ರೇಮಪತ್ರದ ಆಫೀಸು ಮತ್ತು ಅವಳು’ ಪುಸ್ತಕವನ್ನು (Book) ಪತ್ನಿ ಹರಿಪ್ರಿಯಾ ಜೊತೆಯಾಗಿ ಬಿಡುಗಡೆ ಮಾಡಿದ್ದಾರೆ.

ವರ್ಷಗಳ ಕಾಲ ಪ್ರೇಮಿಗಳಾಗಿದ್ದು ಇತ್ತೀಚಿಗಷ್ಟೆ ದಂಪತಿಗಳಾಗಿರುವ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ವ್ಯಾಂಲಂಟೈನ್ ಡೇ ಅನ್ನು ಈ ಬಾರಿ ವಿಶೇಷವಾಗಿ ಮತ್ತು ಅರ್ಥಪೂರ್ಣವಾಗಿ ಸೆಲಬ್ರೇಟ್ ಮಾಡಿಕೊಂಡಿದ್ದೇವೆ ಎಂದಿದ್ದಾರೆ. ಪ್ರೇಮಿಗಳ ದಿನಾಚರಣೆಯಂದು ಒಂದು ಪ್ರೇಮಕತೆಗಳ ಪುಸ್ತಕವನ್ನು ಲೋಕಾರ್ಪಣೆ ಮಾಡುವುದರ ಮೂಲಕ ತಮ್ಮ ಪ್ರೇಮದ ದಿನಗಳನ್ನೂ ಅವರು ಮೆಲುಕು ಹಾಕಿದ್ದಾರೆ.

ಮಾವಲಿ ಪಬ್ಲಿಕೇಶನ್ ನ ಮೊದಲ ಪುಸ್ತಕ ಇದಾಗಿದ್ದು, ‘ಪ್ರೇಮಪತ್ರದ ಆಫೀಸು ಮತ್ತು ಅವಳು’ ಎಂಬ ವಿಶಿಷ್ಟ ಶೀರ್ಷಿಕೆಯನ್ನು ಹೊಂದಿದೆ. ಅಲ್ಲದೇ, ಇದೊಂದು ಕಥಾ ಸಂಕಲನವಾಗಿದೆ. ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಲೇಖಕ ಶಿವಕುಮಾರ ಮಾವಲಿ , ಪ್ರಕಾಶಕಿ ಪ್ರೇಮ ಶಿವಕುಮಾರ ಜೊತೆಗೂಡಿ ಇಬ್ಬರೂ ಪ್ರೇಮ ಪುಸ್ತಕವೊಂದನ್ನು ಬಿಡುಗಡೆ ಮಾಡುವ ಮೂಲಕ ತಮ್ಮ ವ್ಯಾಂಲಂಟೈನ್ ದಿನಗಳ ನೆನಪು ಮಾಡಿಕೊಂಡಿದ್ದಾರೆ. ಪ್ರೇಮಪತ್ರದ ಆಫೀಸು ಎಂಬ ಶೀರ್ಷಿಕೆಯೇ ಆಸಕ್ತಿ ಹುಟ್ಟಿಸುವಂತಿದೆ, ನಾವೂ ಪ್ರೇಮಪತ್ರಗಳನ್ನ ಬರೆದುಕೊಳ್ತಿದ್ವಿ ಎಂದು ನೆನಪು ಮಾಡಿಕೊಂಡು, ಪುಸ್ತಕದಲ್ಲಿದ್ದ ಎರಡು ಪತ್ರಗಳ ಸಾಲುಗಳನ್ನು ಪರಸ್ಪರರು ಪತ್ರದ ರೀತಿಯಲ್ಲಿ ಓದಿಕೊಂಡರು.

ಹರಿಪ್ರಿಯ, ''ಸಾವಿರ ಜನರ ಮಧ್ಯೆ ಇದ್ದರೂ ನಾನು ಏಕಾಂಗಿಯೇ, ನಿನ್ನ ನೆನಪಿನ ಭಾವವಿರದಿದ್ದರೆ'' ಎಂದು ಹೇಳಿದರೆ, ವಸಿಷ್ಠ ಸಿಂಹ , " ತನಗಾಗಿ ಏನನ್ನೂ ಮಾಡಿಕೊಳ್ಳದ ನೀರಿನಂತೆ ನಾನು ನಿನ್ನನ್ನು ಪ್ರೀತಿಸುತ್ತೇನೆ " ಎಂದು ಹರಿಪ್ರಿಯಾರ ಮುಖದಲ್ಲಿ ನಗು ಮೂಡಿಸಿದರು. ಮಾವಲಿ ಪಬ್ಲಿಕೇಶನ್ ಇಂದ ಪ್ರಕಟವಾಗುತ್ತಿರುವ ಈ ಕಥಾ ಸಂಕಲನವನ್ನು ಹೆಚ್ಚು ಜನ ಓದಲಿ ಮತ್ತು ಇಂಥ ಅನೇಕ ಪುಸ್ತಕಗಳು ಅವರಿಂದ ಮೂಡಿ ಬರಲಿ ಎಂದು ಆಶಿಸಿದರು.

'ಇಷ್ಟು ವರ್ಷಗಳಿಗಿಂತ ಈ ಬಾರಿ ನಮ್ಮ ವ್ಯಾಲಂಟೈನ್ ಡೇ ವಿಶೇಷವಾಗಿ ಆಯಿತು, ಪ್ರೇಮಪುಸ್ತಕವೊಂದು ನಮ್ಮಿಂದ ಬಿಡುಗಡೆ ಆಗುವಂತಾಯಿತು' ಎಂದು ಹರಿಪ್ರಿಯ ಹೇಳಿದರು. ಇದನ್ನೂ ಓದಿ: ಬೆಡ್‌ರೂಮ್‌ನಿಂದಲೇ ವ್ಯಾಲೆಂಟೈನ್ ಸೀಕ್ರೆಟ್ ರಿವೀಲ್ ಮಾಡಿದ ರಶ್ಮಿಕಾ ಮಂದಣ್ಣ

'ದೇವರು ಅರೆಸ್ಟ್ ಆದ' ಮತ್ತು 'ಟೈಪಿಸ್ಟ್ ತಿರಸ್ಕರಿಸಿದ ಕತೆ' ಎಂಬ ಕತಾ ಸಂಕಲನಗಳ ಮೂಲಕ ಹೊಸ ರೀತಿಯ ಕತೆಗಳನ್ನು ಪರಿಚಯಿಸಿದ ಶಿವಕುಮಾರ ಮಾವಲಿಯವರ 'ಸುಪಾರಿ ಕೊಲೆ' ನಾಟಕ ಒಂದು ಪತ್ತೇದಾರಿ ಮಾದರಿಯ ನಾಟಕವಾಗಿದ್ದರೆ, ಇತ್ತೀಚಿಗೆ ಪ್ರದರ್ಶನಗೊಂಡ ಅವರ 'ಒಂದು ಕಾನೂನಾತ್ಮಕ ಕೊಲೆ' ನಾಟಕವು, ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ಸ್ಥಿತಿಗತಿಗಳನ್ನು ಬಳಸಿಕೊಂಡು ಸಶಕ್ತವಾಗಿ ರಾಜಕೀಯ ವಿಡಂಬನೆ ಮಾಡುವ ನಾಟಕವಾಗಿದೆ. ಹಾಗೆಯೇ ರಾಜೀವ್ ಗಾಂಧಿ ಹತ್ಯೆಯ ಸಮಯದಲ್ಲಿ ಬೆಂಗಳೂರಿನ ವ್ಯಕ್ತಿಯೊಬ್ಬರ ಬದುಕಲ್ಲಿ ನಡದ ಘಟನೆಯಾಧಾರಿತ ಕಾದಂಬರಿ 'LTTE Murthy Calling' ಇತ್ತೀಚಿಗಷ್ಟೆ ತಮಿಳಿಗೆ ಅನುವಾದಗೊಂಡಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030738 0 0 0
<![CDATA[ಕನ್ನಡದ ಸೂಪರ್‌ ಹಿಟ್‌ ಹಾಡು ಹಾಡಿದ ಶಿವಣ್ಣ]]> https://publictv.in/shiva-rajkumar-sang-super-hit-kannada-song/ Tue, 14 Feb 2023 11:28:22 +0000 https://publictv.in/?p=1030781

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030781 0 0 0
<![CDATA[ಪ್ರೇಮಿಗಳ ದಿನದಂದು ಪತ್ನಿಗೆ ರೊಮ್ಯಾಂಟಿಕ್ ಆಗಿ ನಿರ್ಮಾಪಕ ರವೀಂದ್ರ ವಿಶ್]]> https://publictv.in/ravinder-chandrashekharan-shares-special-valentines-day-post-for-mahalakshmi/ Tue, 14 Feb 2023 11:59:19 +0000 https://publictv.in/?p=1030793 ಕಾಲಿವುಡ್ (Kollywood) ನಿರ್ಮಾಪಕ ರವೀಂದ್ರ (Producer Ravindra) ಮತ್ತು ನಟಿ ಮಹಾಲಕ್ಷ್ಮಿ(Actress Mahalakshmi) ಅವರ ದಾಂಪತ್ಯ ಜೀವನವನ್ನ ಖುಷಿ ಖುಷಿಯಾಗಿ ಕಳೆಯುತ್ತಿದ್ದಾರೆ. ಇದೀಗ ಪ್ರೇಮಿಗಳು ದಿನದಂದು ಪತ್ನಿ ಮಹಾಲಕ್ಷ್ಮಿಗೆ ವಿಶೇಷ ಪೋಸ್ಟ್ ಮೂಲಕ ನಿರ್ಮಾಪಕ ರವೀಂದ್ರ ವಿಶ್ ಮಾಡಿದ್ದಾರೆ. ಈ ಪೋಸ್ಟ್ ಈಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ. ಇದನ್ನೂ ಓದಿ: ಕಿಯಾರಾ- ಸಿದ್ಧಾರ್ಥ್‌ನ ನೋಡಿದ್ರೆ ಹೊಟ್ಟೆ ಉರಿಯುತ್ತದೆ: ರಾಖಿ ಸಾವಂತ್

ಮದುವೆಯಾದ (Wedding) ದಿನದಿಂದ ಇಂದಿನವರೆಗೂ ಅತೀ ಹೆಚ್ಚು ಚರ್ಚೆಗೆ ಗ್ರಾಸವಾಗಿರುವ ಮಹಾಲಕ್ಷ್ಮಿಗೆ ಮತ್ತು ರವೀಂದ್ರ ಜೋಡಿ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಪತ್ನಿ ಮಹಾಲಕ್ಷ್ಮಿಗೆ ಪ್ರೇಮಿಗಳ ದಿನದಂದು ರೊಮ್ಯಾಂಟಿಕ್ ಆಗಿ ಪತಿ ರವೀಂದ್ರ ಶುಭಕೋರಿದ್ದಾರೆ.

ಯಾವುದೇ ನಿರೀಕ್ಷೆಗಳಿಲ್ಲದೇ ಪ್ರೀತಿಯನ್ನು ಹೇಳಿ. ಆ ಪ್ರೀತಿ ಒಂದು ಕ್ಷಣವೂ ಕಡಿಮೆಯಾಗದಿದ್ದರೆ ಅದೇ ನಿಜವಾದ ಪ್ರೀತಿ. ನನ್ನ ಪ್ರೀತಿ ನಿಜವಾದ ಪ್ರೀತಿ ಅಲ್ಲವೇ? ಮಹಾಲಕ್ಷ್ಮಿಗೆ ಪ್ರೀತಿಯಲ್ಲಿ ಬಿದ್ದಾಗ ಅದರಲ್ಲಿ ಶೇ.1ರಷ್ಟು ಸುಳ್ಳಿರಲಿಲ್ಲ ಎಂದಿದ್ದಾರೆ.

ನಾವು ಇತರರ ಬಗ್ಗೆ ಹೊಂದಿರುವ ಗೌರವ ಮತ್ತು ಪ್ರೀತಿಯಿಂದಾಗಿ ಸುಂದರವಾದ ಜೀವನವು ಏನೆಂಬುದು ತಿಳಿಯಲಿದೆ. ಸುಂದರವಾದ ಜೀವನವನ್ನು ನಡೆಸಲು ಸಾಧ್ಯವಾಗುತ್ತದೆ. ಈ ಮೂಲಕ ನಮ್ಮಿಬ್ಬರ ಪ್ರೀತಿ, ಗೌರವ ಹೆಚ್ಚುತ್ತದೆ ಎಂದಿದ್ದಾರೆ. ನಾವು ಪ್ರೀತಿಸುವ ಜನರಿಗಿಂತ ನಾವು ಪ್ರೀತಿಸುವ ಜನರು ನಮ್ಮನ್ನು ಹೆಚ್ಚು ಪ್ರೀತಿಸುವುದು ಜೀವನ. ಆ ಜೀವನ ನನ್ನ ಹೆಂಡತಿ ಹ್ಯಾಪಿ ವ್ಯಾಲೆಂಟೆನ್ಸ್ ಡೇ ಡಿಯರ್ ಎಂದು ಪತ್ನಿಗೆ ರವೀಂದ್ರ ವಿಶ್ ಮಾಡಿದ್ದಾರೆ. ನಿರ್ಮಾಪಕ ರವೀಂದ್ರ ಅವರ ಪೋಸ್ಟ್ ಎಲ್ಲೆಡೆ ವೈರಲ್ ಆಗುತ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030793 0 0 0
<![CDATA[ಪಕ್ಷದ ರೈತ ಪ್ರಣಾಳಿಕೆ ಬಿಡುಗಡೆ ಮಾಡಿದ ಜನಾರ್ದನ ರೆಡ್ಡಿ - ಕಾರ್ಯಕರ್ತರಿಗೆ ಭರ್ಜರಿ ಬಾಡೂಟ]]> https://publictv.in/karnataka-election-2023-janardana-reddy-released-the-krp-partys-farmer-manifesto/ Tue, 14 Feb 2023 12:01:42 +0000 https://publictv.in/?p=1030794 ರಾಯಚೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ (Janardhan Reddy) ಇಂದು (ಮಂಗಳವಾರ) ತಮ್ಮ ಪಕ್ಷದ ರೈತ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ರಾಯಚೂರು (Raichur) ಜಿಲ್ಲೆಯ ಸಿಂಧನೂರು ತಾಲೂಕಿನ ಅಂಬಾಮಠದಲ್ಲಿ ಪಾದಯಾತ್ರೆ ಮೂಲಕ ತೆರಳಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಕೆಆರ್‌ಪಿಪಿ (KRPP) ಅಧಿಕಾರಕ್ಕೆ ಬಂದರೇ ರೈತರಿಗೆ ಮೊದಲ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ.

ಜನಾರ್ದನ ರೆಡ್ಡಿ ಪಕ್ಷದ ರೈತ ಪ್ರಣಾಳಿಕೆಯಲ್ಲಿ ಪ್ರತಿ ವರ್ಷ ಪ್ರತಿ ರೈತನ ಅಕೌಂಟ್‌ಗೆ 15 ಸಾವಿರ ಹಣ ಜಮಾ ಮಾಡಲಾಗುವುದು. ರೈತರ ಮನೆ ಬಾಗಿಲಿಗೆ ಅಧಿಕಾರಿಗಳು ಹೋಗಿ ಸಮಸ್ಯೆ ಆಲಿಸಲು ಕ್ರಮ ಕೈಗೊಳ್ಳಲಾಗುವುದು. ಎಲ್ಲ ಯೋಜನೆಗಳನ್ನು ಮನೆ ಮನೆಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು,‌ ನೀರಾವರಿ ಯೋಜನೆ ಸದೃಢಗೊಳಿಸಲಾಗುತ್ತದೆ. ಸಕಾಲಕ್ಕೆ ರಸ ಗೊಬ್ಬರಗಳನ್ನು ರೈತರಿಗೆ ನೀಡಲು ಕ್ರಮ ತೆಗೆದುಕೊಳ್ಳುವ ಬಗ್ಗೆ ಪ್ರಣಾಳಿಕೆಯಲ್ಲಿ ಹೇಳಲಾಗಿದೆ. ಇದನ್ನೂ ಓದಿ: ರಾಜ್ಯದ ಶೈಕ್ಷಣಿಕ ಸಾಧನೆಗೆ ಮಠಗಳೇ ಕಾರಣ – ಸರ್ಕಾರದ ಕೆಲಸವನ್ನ ಮಠಗಳೇ ಮಾಡ್ತಿವೆ ಎಂದ ಸಿಎಂ

ಇದೇ ಸಂದರ್ಭದಲ್ಲಿ ಜನಾರ್ದನರೆಡ್ಡಿ ಪಾದಯಾತ್ರೆಗೆ ಬಂದ ಕಾರ್ಯಕರ್ತರಿಗೆ ಭರ್ಜರಿ ಬಾಡೂಟ ನೀಡಿದರು. ಅಂಬಾಮಠದ ಬಳಿ ಭರ್ಜರಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಗ್ರಾಮಸ್ಥರು ಹಾಗೂ ಪಾದಯಾತ್ರೆಯಲ್ಲಿ ಭಾಗವಹಿಸಿದ ಸುಮಾರು 20 ಸಾವಿರ ಜನರಿಗೆ ಭರ್ಜರಿ ಬಾಡೂಟ ಸಿದ್ಧ ಮಾಡಲಾಗಿತ್ತು. ಬಾಡೂಟಕ್ಕೆ ಒಂದು ಕ್ವಿಂಟಾಲ್ ಕೋಳಿ, 51 ಕುರಿಮರಿಗಳ ಬಳಕೆ ಮಾಡಲಾಗಿದ್ದು, ಚಿಕನ್, ಮಟನ್ ಬಿರಿಯಾನಿ ಭರ್ಜರಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಇದನ್ನೂ ಓದಿ: ಡೇಟಿಂಗ್‌ ಮಾಡುತ್ತಿದ್ದ 25ರ ಯುವತಿಯನ್ನು ಕೊಲೆ ಮಾಡಿ ಢಾಬಾದ ಫ್ರಿಜರ್‌ನಲ್ಲಿ ಬಚ್ಚಿಟ್ಟ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030794 0 0 0
<![CDATA[ಬಸ್‌-ಟ್ರಕ್‌ ನಡುವೆ ಭೀಕರ ಅಪಘಾತ; 20 ಸಾವು, 60 ಮಂದಿಗೆ ಗಾಯ]]> https://publictv.in/south-africa-20-dead-in-collision-between-bus-and-armored-truck/ Tue, 14 Feb 2023 12:45:06 +0000 https://publictv.in/?p=1030801 ಜೋಹಾನ್ಸ್‌ಬರ್ಗ್: ಬಸ್ ಮತ್ತು ಶಸ್ತ್ರಸಜ್ಜಿತ ಟ್ರಕ್‌ ಪರಸ್ಪರ ಡಿಕ್ಕಿಯಾಗಿ 20 ಜನರು ಸಾವಿಗೀಡಾಗಿದ್ದು, 60 ಮಂದಿ ಗಾಯಗೊಂಡಿದ್ದಾರೆ ಎಂದು ದಕ್ಷಿಣ ಆಫ್ರಿಕಾದ (South Africa) ಸರ್ಕಾರ ತಿಳಿಸಿದೆ.

ಜಿಂಬಾಬ್ವೆಯ ಗಡಿಯಲ್ಲಿರುವ ಲಿಂಪೊಪೋದಲ್ಲಿನ ರಾಷ್ಟ್ರೀಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಟ್ರಕ್‌ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ 20 ಮಂದಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಎಲ್‌ಟಿಟಿಇ ಮುಖ್ಯಸ್ಥ ಜೀವಂತವಾಗಿದ್ದಾನಾ? – ಇದು ತಮಾಷೆ ಎಂದ ಶ್ರೀಲಂಕಾ

ಪೊಲೀಸ್‌ ತಂಡವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಅಪಘಾತವಾದ ರಸ್ತೆ ಕೆಳಗಿರುವ ನದಿಯಲ್ಲಿ ಕೊಚ್ಚಿ ಹೋದವರ ರಕ್ಷಣೆಗಾಗಿ ಹುಡುಕಾಟ ನಡೆಸುತ್ತಿದೆ. ಈ ಪ್ರದೇಶ ಭಾರೀ ಮಳೆಗೆ ತತ್ತರಿಸಿದೆ ಎನ್ನಲಾಗಿದೆ.

ದಕ್ಷಿಣ ಆಫ್ರಿಕಾ ಹಲವು ದಿನಗಳಿಂದ ಮಳೆಯಿಂದ ತತ್ತರಿಸಿದ್ದು, ಅನೇಕ ಪ್ರಾಂತ್ಯಗಳಲ್ಲಿ ಪ್ರವಾಹ ಉಂಟಾಗಿದೆ. ಪ್ರವಾಹದಿಂದಾಗಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಕಾಣೆಯಾಗಿದ್ದಾರೆ. ರಾಷ್ಟ್ರೀಯ ಹವಾಮಾನ ಮುನ್ಸೂಚನಾ ಸಂಸ್ಥೆಯು, ಬೇಸಿಗೆಯ ಮಧ್ಯದಲ್ಲಿ ಇನ್ನೂ ಹಲವು ದಿನಗಳವರೆಗೆ ದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ. ಇದನ್ನೂ ಓದಿ: ವಾರದಲ್ಲಿ 4ನೇ ಕಾರ್ಯಾಚರಣೆ – ಮತ್ತೊಂದು ಹಾರುವ ವಸ್ತುವನ್ನು ಹೊಡೆದುರುಳಿಸಿದ ಅಮೆರಿಕ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030801 0 0 0
<![CDATA[ಪ್ರೇಮಿಗಳ ದಿನಕ್ಕೆ ವಿರೋಧ - ನಾಯಿಗಳಿಗೆ ಮದುವೆ ಮಾಡಿಸಿದ ಹಿಂದೂ ಸಂಘಟನೆ]]> https://publictv.in/hindu-outfit-weds-two-dogs-protest-against-valentines-day-tamil-nadu/ Tue, 14 Feb 2023 12:45:51 +0000 https://publictv.in/?p=1030803 ಚೆನ್ನೈ: ಪ್ರೇಮಿಗಳ ದಿನವನ್ನು (Valentine's Day) ವಿರೋಧಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ನಾಯಿಗಳಿಗೆ (Dog) ಮದುವೆ (Marriage) ಮಾಡಿಸುವ ಮೂಲಕ ವಿನೂತನವಾಗಿ ತಮಿಳುನಾಡಿನಲ್ಲಿ (Tamil Nadu) ಪ್ರತಿಭಟನೆ ನಡೆಸಿದರು.

ತಮಿಳುನಾಡಿನ ಶಿವಗಂಗಾದಲ್ಲಿ ಈ ಪ್ರತಿಭಟನೆ ನಡೆದಿದೆ. ವಿವಿಧ ಹಿಂದೂ ಸಂಘಟನೆಗಳು ಪ್ರೇಮಿಗಳ ದಿನವನ್ನು ವಿರೋಧಿಸಿದ್ದು, ಇದು ದೇಶದ ಸಂಸ್ಕೃತಿಗೆ ವಿರುದ್ಧವಾದ ಆಚರಣೆಯಾಗಿದೆ ಎಂದು ಕಿಡಿಕಾರಿದರು.

ಹಿಂದೂ ಸಂಘಟನೆಯ ಕಾರ್ಯಕರ್ತರು 2 ನಾಯಿಗಳನ್ನು ಕರೆತಂದು ಅದಕ್ಕೆ ವಧು ವರರ ರೀತಿಯಲ್ಲಿ ಸಿಂಗರಿಸಿ ಹಾರವನ್ನು ಹಾಕಿದರು. ನಂತರ ನಾಯಿಗಳಿಗೆ ಮದುವೆ ಮಾಡಿ ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ಡೇಟಿಂಗ್‌ ಮಾಡುತ್ತಿದ್ದ 25ರ ಯುವತಿಯನ್ನು ಕೊಲೆ ಮಾಡಿ ಢಾಬಾದ ಫ್ರಿಜರ್‌ನಲ್ಲಿ ಬಚ್ಚಿಟ್ಟ

ಪ್ರೇಮಿಗಳ ದಿನದಂದು ಸಾರ್ವಜನಿಕ ಸ್ಥಳಗಳಲ್ಲಿ ಪ್ರೇಮಿಗಳು ಅನುಚಿತವಾಗಿ ವರ್ತಿಸುತ್ತಾರೆ. ಈ ಹಿನ್ನೆಲೆಯಲ್ಲಿ ಇದನ್ನು ವಿರೋಧಿಸಿ ನಾಯಿಗಳಿಗೆ ಮದುವೆ ಮಾಡಲಾಗಿದೆ ಎಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಹೇಳಿದರು. ಇದನ್ನೂ ಓದಿ: ಪಕ್ಷದ ರೈತ ಪ್ರಣಾಳಿಕೆ ಬಿಡುಗಡೆ ಮಾಡಿದ ಜನಾರ್ದನ ರೆಡ್ಡಿ – ಕಾರ್ಯಕರ್ತರಿಗೆ ಭರ್ಜರಿ ಬಾಡೂಟ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030803 0 0 0
<![CDATA[ಕೊಡಗಿನಲ್ಲಿ ಇಬ್ಬರ ಬಲಿ ಪಡೆದಿದ್ದ ಹುಲಿ ಕೊನೆಗೂ ಸೆರೆ]]> https://publictv.in/karnataka-forest-dept-catches-tiger-which-triggered-fear-in-kodgau/ Tue, 14 Feb 2023 13:07:03 +0000 https://publictv.in/?p=1030810 ಮಡಿಕೇರಿ: 24 ಗಂಟೆಗಳಲ್ಲಿ ಕೊಡಗಿನ ಇಬ್ಬರನ್ನು ಬಲಿ ಪಡೆದಿದ್ದ ನರಭಕ್ಷಕ ಹುಲಿಯನ್ನು (Tiger) ಕೊನೆಗೂ  ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ (Forest Department) ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಕೆ.ಬಾಡಗ ಗ್ರಾಮದ ಚೂರಿಕಾಡು ಎಂಬಲ್ಲಿ 24 ಗಂಟೆಯ ಒಳಗಡೆ ಇಬ್ಬರ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿತ್ತು. ಅರಣ್ಯ ಇಲಾಖೆಯ ವಿರುದ್ಧ ಗ್ರಾಮಸ್ಥರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ರಾಜ್ಯ ಸರ್ಕಾರ ಹುಲಿಯನ್ನು ಸೆರೆ ಹಿಡಿಯವಂತೆ ಸೋಮವಾರ ರಾತ್ರಿ ಅದೇಶ ಪ್ರಕಟಿಸಿತ್ತು.

ಈ ಹಿನ್ನೆಲೆಯಲ್ಲಿ ‌ಮಂಗಳವಾರ ಬೆಳಗ್ಗೆಯಿಂದಲೇ ಹುಲಿ ಹಿಡಿಯಲು 5 ಸಾಕಾನೆಗಳ ಸಹಕಾರದೊಂದಿಗೆ 150ಕ್ಕೂ ಅಧಿಕ ಸಿಬ್ಬಂದಿ ಫೀಲ್ಡ್‌ಗೆ ಇಳಿದು ಕಾಫಿ ತೋಟದಲ್ಲಿ ಹುಡುಕಾಟ ನಡೆಸಿದ್ದರು. ಆದರೆ ಗ್ರಾಮದ ಯಾವುದೇ ತೋಟದಲ್ಲೂ ಹುಲಿ ಪತ್ತೆಯಾಗಿರಲಿಲ್ಲ. ಇದನ್ನೂ ಓದಿ: ಡೇಟಿಂಗ್‌ ಮಾಡುತ್ತಿದ್ದ 25ರ ಯುವತಿಯನ್ನು ಕೊಲೆ ಮಾಡಿ ಢಾಬಾದ ಫ್ರಿಜರ್‌ನಲ್ಲಿ ಬಚ್ಚಿಟ್ಟ

ಮಧ್ಯಾಹ್ನದ ಬಳಿಕ ಆಪರೇಷನ್ ಟೈಗರ್ ಅರಂಭ ಮಾಡಿದ ಅರಣ್ಯ ಇಲಾಖೆಯ ಸಿಬ್ಬಂದಿಗೆ ನಾಣಚ್ಚಿ ಗೇಟ್ ಸಮೀಪ ಹುಲಿಯ ಚಲನವಲನ ಪತ್ತೆಯಾಗಿತ್ತು. ಈ ಬೆನ್ನಲ್ಲೇ‌ ದೂರದಿಂದಲೇ ಸಿಬ್ಬಂದಿ ಅರಿವಳಿಕೆಯನ್ನು ಶೂಟ್‌ ಮಾಡುವ ಮೂಲಕ ಪ್ರಜ್ಞೆ ತಪ್ಪಿಸಿ ಹುಲಿಯನ್ನು ಸೆರೆ ಹಿಡಿದಿದ್ದಾರೆ. ಸೆರೆಯಾದ ಹುಲಿಗೆ 8 ಅಥವಾ 9 ವರ್ಷ ಪ್ರಾಯವಾಗಿರಬಹುದು ಎಂದು ಅಂದಾಜಿಸಲಾಗಿದೆ.

ಈ ಹಿಂದೆ ಜಾನುವಾರುಗಳು ಮಾತ್ರ ಬಲಿಯಾಗುತ್ತಿದ್ದವು. ಆದರೆ ಈಗ ಜನರು ಹುಲಿಗೆ ಆಹಾರವಾಗುತ್ತಿದ್ದಾರೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದಲೇ ಮನುಷ್ಯರು ಬಲಿಯಾಗುತ್ತಿದ್ದಾರೆ. ಹುಲಿಯನ್ನು ಹೇಗಾದರೂ ಮಾಡಿ ಹಿಡಿಯಲೇಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದು ಆಗ್ರಹಿಸಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030810 0 0 0
<![CDATA[ಕೋಲಾರ ಬಿಟ್ಟು ಒಳ್ಳೆಯ ಕಡೆ ಸಿದ್ದರಾಮಯ್ಯ ಕ್ಷೇತ್ರ ಹುಡುಕಿಕೊಳ್ಳಲಿ, ಫೋನ್ ಮಾಡಿದ್ರೆ ಸಲಹೆ ನೀಡ್ತೇನೆ: ಸಿ.ಎಂ ಇಬ್ರಾಹಿಂ]]> https://publictv.in/karnataka-election-2023-cm-ibrahim-said-let-siddaramaiah-leave-kolar-and-find-a-better-constituency/ Tue, 14 Feb 2023 13:23:57 +0000 https://publictv.in/?p=1030817 ಕೋಲಾರ : ಸಿದ್ದರಾಮಯ್ಯ ಅವರು ಕೋಲಾರದಲ್ಲಿ ತಪ್ಪಿ ಸಿಕ್ಕಿಕೊಂಡಿದ್ದಾರೆ, ಒಳಗೆ ಬರಲು ಆಗುತ್ತಿಲ್ಲ, ಹೊರಗೆ ಹೋಗುವುದಕ್ಕೂ ಆಗುತ್ತಿಲ್ಲ, ಸಿದ್ದರಾಮಯ್ಯ ನಮಗೆ ಒಳ್ಳೆಯ ಸ್ನೇಹಿತರು, ಎಲ್ಲಾದ್ರೂ ಒಳ್ಳೆಯ ಕಡೆ ನಿಂತ್ಕೊಳ್ಳಲಿ, ಯಾವ ಜಾಗ ಅಂತ ಕೇಳಿದ್ರೆ ಬಹಿರಂಗವಾಗಿ ಹೇಳಲ್ಲ, ಫೋನಿನಲ್ಲಿ ಕೇಳಿ ಹೇಳುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯಗೆ (Siddaramaiah) ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ (CM Ibrahim) ಸಲಹೆ ನೀಡಿದರು.

ಕೋಲಾರದಲ್ಲಿ (Kolar) ಹಮ್ಮಿಕೊಳ್ಳಲಾಗಿದ್ದ ಜೆಡಿಎಸ್ (JDS) ಅಲ್ಪಸಂಖ್ಯಾತರ ಸಮಾವೇಶಕ್ಕೆ ಆಗಮಿಸಿದ ಅವರು, ಕೋಲಾರ ಕ್ಲಾಕ್ ಟವರ್‌ನಲ್ಲಿರುವ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ಹುಮ್ನಾಬಾದ್‌ ಕ್ಷೇತ್ರದಲ್ಲಿ ನನ್ನ ಮಗನ ವಿರುದ್ಧ ಪ್ರಚಾರ ಮಾಡುತ್ತಿದ್ದೀರಿ, ಯಾರ ತಂದೆಯಿಂದ ನೀವು ಎರಡು ಸಲ ಗೆಲುವು ಸಾಧಿಸಿದ್ದೀರೋ, ಅಂತಹವರ ಮಗನಿಗೆ ವಿಷ ಕೊಡಲು ಹೋಗಿದ್ದೀರಿ. ಆದರೂ ಸಿದ್ದರಾಮಯ್ಯ ಅವರಿಗೆ ಒಳ್ಳೆದಾಗಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದರು.

2006ರ ಉಪಚುನಾವಣೆಯ ವೇಳೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರಿಗೆ ಪಿಎಫ್‌ಐ ಹಾಗೂ ಎಸ್‌ಡಿಪಿಐ ಮತಗಳೇ ಅಧಿಕ ಬಂದಿತ್ತು. ಮೈಸೂರು ಇತಿಹಾಸದಲ್ಲೇ ಆ ರೀತಿಯಾದ ಚುನಾವಣೆ ನಡೆದಿರಲಿಲ್ಲ. ಸಿದ್ದರಾಮಯ್ಯ ಅವರು ಸೋಲಿನ ಭೀತಿ ವ್ಯಕ್ತಪಡಿಸಿದ್ದಾಗ ಅವರಿಗೆ ಧೈರ್ಯ ತುಂಬಿ ಅವರ ಪರ ಹಗಲು, ರಾತ್ರಿ ಕೆಲಸ ಮಾಡಿದ್ದೆ. ಅಷ್ಟೇ ಅಲ್ಲದೇ ಚುನಾವಣೆಯ ಖರ್ಚಿಗಾಗಿ, ಸಿದ್ದರಾಮಯ್ಯ ಅವರಿಗಾಗಿ 60 ಲಕ್ಷ ರೂ.ಗೆ ಸೈಟ್‌ ಮಾರಿ 30 ಲಕ್ಷ ರೂ. ಅವರಿಗೆ ನೀಡಿದ್ದೆ ಎಂದು ನೆನಪಿಸಿಕೊಂಡರು. ಇದನ್ನೂ ಓದಿ: ಪಕ್ಷದ ರೈತ ಪ್ರಣಾಳಿಕೆ ಬಿಡುಗಡೆ ಮಾಡಿದ ಜನಾರ್ದನ ರೆಡ್ಡಿ – ಕಾರ್ಯಕರ್ತರಿಗೆ ಭರ್ಜರಿ ಬಾಡೂಟ

ಅವತ್ತು ನಾನು ದೇವೇಗೌಡರ ಮಾತು ಕೇಳಿದರೇ ಇವತ್ತು ಸಿದ್ದರಾಮಯ್ಯ ಇರುತ್ತಿರಲಿಲ್ಲ. ಅದೇ ರೀತಿ ಬಾದಾಮಿ ಕ್ಷೇತ್ರದಲ್ಲೂ ಇಂತಹ ಇತಿಹಾಸ ಇದೆ. ಈಗ ಹೇಳುವುದಕ್ಕೂ ಆಗಲ್ಲ, ಮುಸ್ಲಿಂ ಸಮಾಜದವರು ಕಡಿಮೆ ಬಲ ಇರೋರು, ನಮ್ ಹತ್ರ ಹಣ ಇಲ್ಲಾ, ಆದರೆ ಸ್ವಾಭಿಮಾನ ಶಕ್ತಿ ಇದೆ, ಅದರಿಂದಲೇ 4 ವರ್ಷದ ಪರಿಷತ್ ಸ್ಥಾನವನ್ನ ಅವರ ಮುಖಕ್ಕೆ ಎಸೆದು ಬಂದೆ ಎಂದರು. ಇದನ್ನೂ ಓದಿ: ಬಸ್‌-ಟ್ರಕ್‌ ನಡುವೆ ಭೀಕರ ಅಪಘಾತ; 20 ಸಾವು, 60 ಮಂದಿಗೆ ಗಾಯ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030817 0 0 0
<![CDATA[ವಿಶೇಷ ಫೋಟೋ ಶೇರ್‌ ಮಾಡಿ ತಮನ್ನಾ ಜೊತೆಗಿನ ಪ್ರೀತಿ ಅಧಿಕೃತಗೊಳಿಸಿದ ವಿಜಯ್ ವರ್ಮಾ]]> https://publictv.in/vijay-varma-shares-special-photo-of-valentine-s-day-is-his-relationship-official-with-tamannaash-bhatia/ Tue, 14 Feb 2023 13:28:33 +0000 https://publictv.in/?p=1030818 ಬಾಲಿವುಡ್ (Bollywood) ಮತ್ತು ಸೌತ್ ಸಿನಿ ಅಂಗಳದಲ್ಲಿ ಸದ್ಯ ಸದ್ದು ಮಾಡ್ತಿರುವ ವಿಚಾರ ಅಂದರೆ ವಿಜಯ್ ವರ್ಮಾ (Vijay Varma) ಮತ್ತು ನಟಿ ತಮನ್ನಾ ಭಾಟಿಯಾ (Tamanna Bhatia) ಡೇಟಿಂಗ್ ಸುದ್ದಿ. ಈ ಬೆನ್ನಲ್ಲೇ ಇದೀಗ ಪ್ರೇಮಿಗಳ ದಿನದಂದು ವಿಶೇಷವಾಗಿ ವಿಶ್ ಮಾಡುವ ಮೂಲಕ ತನ್ನ ಪ್ರೇಮಿಯ ಜೊತೆಗಿನ ಫೋಟೋವನ್ನ ವಿಜಯ್ ವರ್ಮಾ ಶೇರ್ ಮಾಡಿದ್ದಾರೆ.

ಸಾಕಷ್ಟು ವರ್ಷಗಳಿಂದ ಡೇಟಿಂಗ್ ಮಾಡ್ತಿದ್ದ ವಿಜಯ್- ತಮನ್ನಾ ಅವರು ಇತ್ತೀಚಿಗೆ ಗೋವಾದಲ್ಲಿ (Goa) ಲಿಪ್‌ಲಾಕ್ ವೀಡಿಯೋ ವೈರಲ್ ಆಗುವ ಮೂಲಕ ಡೇಟಿಂಗ್ ಸುದ್ದಿಗೆ ಸ್ಪಷ್ಟನೆ ಸಿಕ್ಕಿತ್ತು. ಆದರೂ ಈ ಬಗ್ಗೆ ಎಲ್ಲಿಯೂ ಈ ಜೋಡಿ ಪ್ರತಿಕ್ರಿಯೆ ನೀಡಿರಲಿಲ್ಲ. ಈಗ ವಿಜಯ್ ಕಾಲಿನ ಫೋಟೋವನ್ನು ಶೇರ್ ಮಾಡಿ ಹಾರ್ಟ್ ಇಮೋಜಿ ಇರಿಸಿದ್ದಾರೆ. ಯಾರು ಎಂದು ವಿಜಯ್ ವರ್ಮಾ ರಿವೀಲ್ ಮಾಡಿಲ್ಲ.

ಆದರೆ ವಿಜಯ್ ವರ್ಮಾ ಫೋಟೋ ಶೇರ್ ಮಾಡುತ್ತಿದ್ದಂತೆ ಅಭಿಮಾನಿಗಳು ಯಾರೆಂದು ಗುರುತು ಹಿಡಿದಿದ್ದಾರೆ. ವಿಜಯ್ ವರ್ಮಾ ಶೇರ್ ಮಾಡಿರುವ ಕಾಲಿನ ಫೋಟೋ ತಮನ್ನಾ ಅವರದ್ದೇ ಎಂದು ಹೇಳುತ್ತಿದ್ದಾರೆ. ತಮನ್ನಾ ಧರಿಸಿದ್ದ ಶೋ ಮತ್ತು ಜರ್ಕಿನ್ ಫೋಟೋಗಳನ್ನು ಶೇರ್ ಮಾಡಿ ಇದು ಪಕ್ಕಾ ತಮನ್ನಾ ಅವರ ಕಾಲು ಎನ್ನುತ್ತಿದ್ದಾರೆ. ಈ ಮೂಲಕ ವಿಜಯ್ ವರ್ಮಾ ಪ್ರೀತಿ ವಿಚಾರವನ್ನು ಬಹಿರಂಗ ಪಡಿಸಿದ್ರಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಇದನ್ನೂ ಓದಿ: ಪ್ರೇಮಿಗಳ ದಿನದಂದು ಪತ್ನಿಗೆ ರೊಮ್ಯಾಂಟಿಕ್ ಆಗಿ ನಿರ್ಮಾಪಕ ರವೀಂದ್ರ ವಿಶ್

 
View this post on Instagram
 

A post shared by Vijay Varma (@itsvijayvarma)

ಸೌತ್ ನಟಿ ತಮನ್ನಾ ಮತ್ತು ವಿಜಯ್ ವರ್ಮಾ ಇಬ್ಬರೂ, `ಲಸ್ಟ್ ಸ್ಟೋರಿ -2' (Lust Story -2) ಸಿನಿಮಾ ಚಿತ್ರೀಕರಣದಲ್ಲಿ ಮೊದಲು ಭೇಟಿಯಾಗಿದರು. ಅಲ್ಲಿಂದ ಪ್ರಾರಂಭವಾದ ಇವರ ಸ್ನೇಹ ಬಳಿಕ ಪ್ರೀತಿಯಾಗಿ ಬದಲಾಗಿದೆ. ಇಬ್ಬರೂ ಕದ್ದು ಮುಚ್ಚಿ ಪ್ರೀತಿ ಮಾಡುತ್ತಿದ್ದರು. ಆದರೆ ಹೊಸ ವರ್ಷಾಚರಣೆ ವೇಳೆ ಇಬ್ಬರೂ ತಬ್ಬಿಕೊಂಡು, ಕಿಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಇಬ್ಬರ ಪ್ರೀತಿ ಬಹಿರಂಗವಾಗಿದೆ. ಇನ್ನೂ ಸದ್ಯದಲ್ಲೇ ಈ ಜೋಡಿ ಕೂಡ ಮದುವೆಯ ಬಗ್ಗೆ ಗುಡ್ ನ್ಯೂಸ್ ಕೊಡುತ್ತಾರಾ ಎಂಬುದನ್ನ ಕಾದುನೋಡಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030818 0 0 0
<![CDATA[ಕ್ಯಾಥೋಲಿಕ್‌ ಚರ್ಚ್‌ಗಳ ಪಾದ್ರಿಗಳಿಂದ 5,000 ಬಾಲಕಿಯರ ಮೇಲೆ ಅತ್ಯಾಚಾರ]]> https://publictv.in/independent-report-estimates-nearly-5000-abuse-victims-in-portugal/ Tue, 14 Feb 2023 14:01:02 +0000 https://publictv.in/?p=1030826 ಲಿಸ್ಬೆನ್: ಪೋರ್ಚುಗಲ್‌ (Portugal) ಕ್ಯಾಥೋಲಿಕ್‌ ಚರ್ಚ್‌ಗಳ ಪಾದ್ರಿಗಳಿಂದ (Catholic Church) 1950ರಿಂದ ಇಲ್ಲಿಯವರೆಗೆ 5,000 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಅಥವಾ ಅತ್ಯಾಚಾರ ನಡೆದಿದೆ ಎಂದು ಸ್ವತಂತ್ರ ತನಿಖಾ ಆಯೋಗ ತಿಳಿಸಿದೆ.

ಚರ್ಚ್‌ಗಳ 500 ಪಾದ್ರಿಗಳ (Priests) ಲೈಂಗಿಕ ದೌರ್ಜನ್ಯದ ಬಗ್ಗೆ ಪೋರ್ಚುಗಲ್‌ನ ಕ್ಯಾಥೋಲಿಕ್‌ ಚರ್ಚ್‌ ಒಕ್ಕೂಟವು ಸ್ವತಂತ್ರ ತನಿಖಾ ಆಯೋಗವನ್ನು ನೇಮಿಸಿತ್ತು. ಈ ಸಂಬಂಧ ಆಯೋಗವು ತನಿಖಾ ವರದಿಯನ್ನು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಬಹಿರಂಗಪಡಿಸಿದೆ. ಇದನ್ನೂ ಓದಿ: ಬಸ್‌-ಟ್ರಕ್‌ ನಡುವೆ ಭೀಕರ ಅಪಘಾತ; 20 ಸಾವು, 60 ಮಂದಿಗೆ ಗಾಯ

ಆಯೋಗವು ಜನವರಿ 2022 ರಲ್ಲಿ ತನಿಖೆಯನ್ನು ಪ್ರಾರಂಭಿಸಿತ್ತು. ದೇಶದ ಎಲ್ಲಾ ಕ್ಯಾಥೋಲಿಕ್ ಸಂಸ್ಥೆಗಳು, ಡಯಾಸಿಸ್ ಮತ್ತು ಧಾರ್ಮಿಕ ಆದೇಶಗಳ ಬಗ್ಗೆ ಸಮೀಕ್ಷೆ ಮಾಡಿತ್ತು. ಸುಮಾರು 500 ಪುಟಗಳ ವರದಿಯನ್ನು ಆಯೋಗವು ರೂಪಿಸಿದೆ.

ಆಯೋಗವು 2022ರ ಜನವರಿಯಿಂದ ಅಕ್ಟೋಬರ್‌ 31ರ ವರೆಗೆ 500ಕ್ಕೂ ಹೆಚ್ಚು ಸಂತ್ರಸ್ತರನ್ನು ಪತ್ತೆಹಚ್ಚಿ ಹೇಳಿಕೆ ದಾಖಲಿಸಿದೆ. ಚರ್ಚ್‌ ಪಾದ್ರಿಗಳಿಂದ 1950ರಿಂದ ಈವರೆಗೆ 5,000 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆಗಿರುವ ವಿಚಾರ ತನಿಖೆಯಿಂದ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಎಲ್‌ಟಿಟಿಇ ಮುಖ್ಯಸ್ಥ ಜೀವಂತವಾಗಿದ್ದಾನಾ? – ಇದು ತಮಾಷೆ ಎಂದ ಶ್ರೀಲಂಕಾ

ಲೈಂಗಿಕ ಕಿರುಕುಳ ಅನುಭವಿಸಿರುವ ಸಂತ್ರಸ್ತರು ಎಲ್ಲಾ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಪಾದ್ರಿಗಳು ನಮ್ಮ ಮೇಲೆ ಅನೇಕ ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ನೋವು ತೋಡಿಕೊಂಡಿದ್ದಾರೆ.

ಸ್ವತಂತ್ರ ತನಿಖಾ ಆಯೋಗದ ಅಧ್ಯಕ್ಷ ಪೆಡ್ರೊ ಸ್ಟ್ರೆಚ್ಟ್‌ ಅವರು, ಮಕ್ಕಳ ಮೇಲಿನ ಲೈಂಗಿಕ ಶೋಷಣೆ ನಿರ್ಲಕ್ಷಿಸುವ ಆಘಾತವು ಪೂರ್ಚುಗಲ್‌ಗೆ ಈಗ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಾರದಲ್ಲಿ 4ನೇ ಕಾರ್ಯಾಚರಣೆ – ಮತ್ತೊಂದು ಹಾರುವ ವಸ್ತುವನ್ನು ಹೊಡೆದುರುಳಿಸಿದ ಅಮೆರಿಕ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030826 0 0 0
<![CDATA[ರಾಜ್ಯಕ್ಕೆ ಟಿಪ್ಪು ಬೇಕಾ? ರಾಮಭಕ್ತರು ಬೇಕಾ?: ಕಟೀಲ್]]> https://publictv.in/karnataka-election-2023-nalin-kumar-kateel-said-lashes-out-congress/ Tue, 14 Feb 2023 14:00:43 +0000 https://publictv.in/?p=1030827 ಕೊಪ್ಪಳ: ಈ ರಾಜ್ಯಕ್ಕೆ ಟಿಪ್ಪು ಸಂತಾನ ಬೇಕಾ? ಅಥವಾ ಹನುಮಂತ, ಶ್ರೀರಾಮನ ಭಕ್ತರು ಬೇಕಾ? ಎಂಬ ಯೋಚನೆ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್ (Nalin Kumar Kateel) ತಿಳಿಸಿದರು.

ಕೊಪ್ಪಳ ಜಿಲ್ಲೆ ಕುಕನೂರು ಪಟ್ಟಣದಲ್ಲಿ ಆಯೋಜಿಸಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಗೆ (BJP) ನಮಗೆ ಹನುಮಮಾಲೆ, ದತ್ತಮಾಲೆ ಮೇಲೆ ನಂಬಿಕೆ ಇದೆ. ಕಾಂಗ್ರೆಸ್‌ಗೆ (Congress) ಟಿಪ್ಪು ಮಾಲೆ ಮೇಲೆ ನಂಬಿಕೆ ಇದೆ. ರಾಜ್ಯದ ಬೇರೆಡೆಯಂತೆ ಯಲಬುರ್ಗಾ ಕ್ಷೇತ್ರವೂ ಕಾಂಗ್ರೆಸ್ ಮುಕ್ತ ಆಗುತ್ತದೆ ಎಂದು ಗುಡುಗಿದರು.

ಇಂದಿರಾ ಗಾಂಧಿ ಇದ್ದಾಗ ಕಾಂಗ್ರೆಸ್‌ನಿಂದ ವಿದ್ಯುತ್ ಕಂಬವನ್ನು ಚುನಾವಣೆಗೆ ನಿಲ್ಲಿಸಿದರೂ ಗೆಲ್ಲುತ್ತದೆ ಎಂಬ ಕಾಲವಿತ್ತು. ಆದರೆ ಇವತ್ತು ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಗೆ ಕ್ಷೇತವಿಲ್ಲದೇ ಕೇರಳಕ್ಕೆ ಹೋಗಿದ್ದಾರೆ. ಇತ್ತ ಕರ್ನಾಟಕದಲ್ಲಿ ಸಿದ್ದರಾಮಯ್ಯಗೂ ಕ್ಷೇತ್ರವಿಲ್ಲ. ಕ್ಷೇತ್ರವೇ ಇಲ್ಲದ ಸಿದ್ದರಾಮಯ್ಯ, ಸಿಎಂ ಆಗ್ತಿನಿ ಅಂತಾ ಶರ್ಟ್‌ ಹೊಲಿಸಿ ಇಟ್ಟಿದ್ದಾನೆ. ಆದರೆ, ನನ್ನ ಅಪ್ಪನ್ನ ಆಣೆಗೂ ಸಿದ್ದರಾಮಣ್ಣ ಮುಂದೆ ಸಿಎಂ ಆಗೋದಿಲ್ಲ ಎಂದು ಭವಿಷ್ಯ ನುಡಿದರು.

ಅವತ್ತು ಸೋನಿಯಾ ಗಾಂಧಿ ಕಾಲಿಡಿದು ಸಿಎಂ ಆಗಿದ್ರಿ. ದೇವೆಗೌಡರ ಹತ್ತಿರ ಬೆಳೆದು, ಅವರಿಗೆ ತುಳಿದ್ರಲ್ಲಾ ಸಿದ್ರಾಮಣ್ಣ. ನಂಗೆ ಸಿದ್ರಾಮಣ್ಣ ಜೋಕರ್ ಅಂತಾರೆ, ಆದರೆ ನೀವು ಬ್ರೋಕರ್. ಬ್ರೋಕರ್ ಆಗಿಯೇ ಸಿಎಂ ಆಗಿದ್ದವರು ನೀವು ಎಂದು ಟೀಕಿಸಿದ ಅವರು, ಕೊರೊನಾ ಲಸಿಕೆ ತೆಗೆದುಕೊಂಡರೇ ಮಕ್ಕಳು ಆಗೋಲ್ಲ ಅಂತ ಕಾಂಗ್ರೆಸ್‌ನವರು ಹೇಳಿದ್ದರು. ರಾಹುಲ್ ಅದಕ್ಕೆ ಮದುವೆ ಆಗಿಲ್ಲ ಎಂದು ವ್ಯಂಗ್ಯವಾಡಿದರು. ಕೊಡಗಿನಲ್ಲಿ ಇಬ್ಬರ ಬಲಿ ಪಡೆದಿದ್ದ ಹುಲಿ ಕೊನೆಗೂ ಸೆರೆ

ಕಾಂಗ್ರೆಸ್ ಭಯೋತ್ಪಾದಕರಿಗೆ ಸಪೋರ್ಟ್‌ ಮಾಡುವ ಪಕ್ಷವಾಗಿದೆ. ಇಂದಿರಾ ಗಾಂಧಿಯೇ ಭಯೋತ್ಪಾದಕರಿಗೆ ಪ್ರೇರಣೆ ನೀಡಿದ್ದು‌‌, ಹೀಗಾಗಿಯೇ ಭಯೋತ್ಪಾದಕರ ಪಾರ್ಟಿ ಕಾಂಗ್ರೆಸ್ ಆಗಿದೆ ಎಂದು ಆರೋಪಿಸಿದರು. ಡಿಕೆಶಿಗೆ 2 ಕುಕ್ಕರ್ ಮೇಲೆ ಬಹಳ ಪ್ರೀತಿ. ಒಂದು ಬೆಳಗಾವಿ ಕುಕ್ಕರ್, ಇನ್ನೊಂದು ಮಂಗಳೂರು ಕುಕ್ಕರ್ ಎಂದು ಟಾಂಗ್‌ ನೀಡಿದರು. ಕೋಲಾರ ಬಿಟ್ಟು ಒಳ್ಳೆಯ ಕಡೆ ಸಿದ್ದರಾಮಯ್ಯ ಕ್ಷೇತ್ರ ಹುಡುಕಿಕೊಳ್ಳಲಿ, ಫೋನ್ ಮಾಡಿದ್ರೆ ಸಲಹೆ ನೀಡ್ತೇನೆ: ಸಿ.ಎಂ ಇಬ್ರಾಹಿಂ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030827 0 0 0
<![CDATA[ರಾಗಿಣಿ ದ್ವಿವೇದಿ ನಟನೆಯ `ಸೋನೆಯಾ' ಆಲ್ಬಂ ಸಾಂಗ್ ಔಟ್]]> https://publictv.in/actress-ragini-dwivedi-soneyeah-album-song-out/ Tue, 14 Feb 2023 14:12:47 +0000 https://publictv.in/?p=1030831 ಸ್ಯಾಂಡಲ್‌ವುಡ್‌ನ (Sandalwood) ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ (Ragini Dwivedi) ಈಗ ಸೋನೆಯಾ (Soneyeah Album Song) ಆಗಿ ಮಿಂಚಿದ್ದಾರೆ. ಹೊಸ ಆಲ್ಬಂ ಸಾಂಗ್‌ಗೆ ರಾಗಿಣಿ ಸೊಂಟ ಬಳುಕಿಸಿರುವ ವೀಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದೆ.

ಚಂದನವನದ ಬ್ಯುಸಿ ನಟಿಯಾಗಿರುವ ರಾಗಿಣಿ ದ್ವಿವೇದಿ ಗ್ಯಾಪ್‌ಲೊಂದು ಆಲ್ಬಂ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ರಾಗಿಣಿ ಅವರ ಸೌಂದರ್ಯ ವರ್ಣನೆ ಮಾಡುವಂತಹ ಸೋನೆಯಾ ಹಾಡು ಸೊಗಸಾಗಿದೆ. ಬಾಲಿವುಡ್ ರೇಂಜ್‌ನಲ್ಲಿ ಈ ಸಾಂಗ್ ಔಟ್‌ಪುಟ್ ಬಂದಿದೆ.

ರಾಗಿಣಿ ಅವರ ಸೌಂದರ್ಯ ಗುಣಗಾನ ಮಾಡುವಂತಹ ಹಾಡು ಇದಾಗಿದ್ದು, ಸಿಂಪಲ್ ಪದಗಳು ಒಳಗೊಂಡಿರುವ ಕನ್ನಡದ ರ‍್ಯಾಪ್ ಸಾಂಗ್ ಇದಾಗಿದೆ. ಗಾಯಕ ಕ್ವೀಕ್ ಮತ್ತು ಮಾರ್ಟಿನ್ ಯೋ ನಟಿಸಿ, ಲಿರಿಕ್ಸ್ ಜೊತೆಗೆ ಹಾಡಿಗೆ ಕೂಡ ಧ್ವನಿಯಾಗಿದ್ದಾರೆ. ಈ ಚೆಂದದ ಆಲ್ಬಂ ಸಾಂಗ್ ಅನ್ನ ಶ್ರೀಕಾಂತ್ ಕೆಪಿ (Srikanth Kp) ನಿರ್ಮಾಣ ಮಾಡಿದ್ದು, ಲಹರಿ ಮ್ಯೂಸಿಕ್‌ನಲ್ಲಿ (Lahari Music) ರಿಲೀಸ್ ಆಗಿದೆ. ಇದನ್ನೂ ಓದಿ: ವಿಶೇಷ ಫೋಟೋ ಶೇರ್‌ ಮಾಡಿ ತಮನ್ನಾ ಜೊತೆಗಿನ ಪ್ರೀತಿ ಅಧಿಕೃತಗೊಳಿಸಿದ ವಿಜಯ್ ವರ್ಮಾ

 
View this post on Instagram
 

A post shared by MRT Music (@mrtmusicofficial)

`ಕ್ಲಬ್‌ನಲ್ಲಿ ನೋಡಿದ ಮೇಲೆ ಸುಸ್ತಾಗಿ ಆಗಿ ಹೋದೆ. ಜೀನ್ಸ್ ಹಾಕಿ ಬಂದಿದ್ದೆ ಮಸ್ತಾಗಿ ಹೋದೆ' ಎಂದು ಮೂಡಿ ಬಂದ ಸೋನೆಯಾ ಹಾಡಿನಲ್ಲಿ ರಾಗಿಣಿ ಮುದ್ದಾಗಿ ಕಾಣಿಸಿದ್ದಾರೆ. ಬಳಕುವ ಬಳ್ಳಿಯಂತೆ ಮೈ ಚಳಿ ಬಿಟ್ಟಿ ಕುಣಿದಿದ್ದಾರೆ. ಕನ್ನಡ ಮತ್ತು ಪಂಜಾಬಿ ಭಾಷೆಯನ್ನು ಹಾಡಿನಲ್ಲಿ ಬಳಕೆ ಮಾಡಲಾಗಿದೆ. ಇನ್ನೂ ನಟಿ ರಾಗಿಣಿಯ ಸೋನೆಯಾ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಸಾಂಗ್ ಎಲ್ಲೆಡೆ ಸದ್ದು ಮಾಡ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030831 0 0 0
<![CDATA[ಕಾಸ್ಟಿಂಗ್‌ ಕೌಚ್‌ ಅನುಭವ ಹಂಚಿಕೊಂಡ ನಟಿ ಚಿತ್ರಾಲ್]]> https://publictv.in/chitral-speaks-about-casting-couch-experience/ Tue, 14 Feb 2023 14:26:24 +0000 https://publictv.in/?p=1030836

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030836 0 0 0
<![CDATA[ಫಸ್ಟ್‌ ಟೈಂ ಭಾರತೀಯ ವ್ಯಕ್ತಿಗೆ ಪಟ್ಟ - ಫಿಭಾ ಏಷ್ಯಾ ವಿಭಾಗದ ಅಧ್ಯಕ್ಷರಾಗಿ ಕನ್ನಡಿಗ ಗೋವಿಂದರಾಜ್ ಆಯ್ಕೆ]]> https://publictv.in/k-govindaraj-first-indian-to-be-nominated-as-fiba-asia-president/ Tue, 14 Feb 2023 14:54:05 +0000 https://publictv.in/?p=1030841 ಬೆಂಗಳೂರು: ಅಂತಾರಾಷ್ಟ್ರೀಯ ಬ್ಯಾಸ್ಕೆಟ್ ಬಾಲ್ ಫೆಡರೇಷನ್ (FIBA) ಏಷ್ಯಾ (Asia) ವಿಭಾಗದ ಅಧ್ಯಕ್ಷರಾಗಿ ಕನ್ನಡಿಗ ಹಾಗೂ ಮೇಲ್ಮನೆ ಸದಸ್ಯ ಡಾ.ಕೆ. ಗೋವಿಂದರಾಜ್ (K. Govindaraj) ಆಯ್ಕೆಯಾಗಿದ್ದಾರೆ.

ಫಿಭಾ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಭಾರತೀಯರಿಗೆ, ಅದರಲ್ಲೂ ಕನ್ನಡಿಗರೊಬ್ಬರಿಗೆ ಅಧ್ಯಕ್ಷ ಸ್ಥಾನ ಸಿಕ್ಕಿರುವುದು ವಿಶೇಷವಾಗಿದೆ. ಫಿಬಾ ಅಧ್ಯಕ್ಷ ಸ್ಥಾನಕ್ಕೆ ನಾಮನಿರ್ದೇಶನಗೊಂಡ ಬೆನ್ನಲ್ಲೇ ಕೆ. ಗೋವಿಂದರಾಜ್ ಪಬ್ಲಿಕ್ ಟಿವಿ ಜೊತೆ ಸಂತಸ ಹಂಚಿಕೊಂಡಿದ್ದಾರೆ.

ಕರ್ನಾಟಕದ ವಿಧಾನಪರಿಷತ್ ಸದಸ್ಯರಾಗಿರುವ ಕೆ ಗೋವಿಂದರಾಜ್, ಭಾರತೀಯ ಬ್ಯಾಸ್ಕೆಟ್‍ಬಾಲ್ ಫೆಡರೇಷನ್ ಅಧ್ಯಕ್ಷರೂ ಆಗಿದ್ದಾರೆ. ಫಿಬಾ ಏಷ್ಯಾದಲ್ಲಿ 44 ಸದಸ್ಯ ದೇಶಗಳಿವೆ. ಇದನ್ನೂ ಓದಿ: ರಾಜ್ಯದ ಶೈಕ್ಷಣಿಕ ಸಾಧನೆಗೆ ಮಠಗಳೇ ಕಾರಣ – ಸರ್ಕಾರದ ಕೆಲಸವನ್ನ ಮಠಗಳೇ ಮಾಡ್ತಿವೆ ಎಂದ ಸಿಎಂ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030841 0 0 0
<![CDATA[ಅಮೆರಿಕ ಅಧ್ಯಕ್ಷೀಯ ಚುನಾವಣೆ ರೇಸ್‍ನಲ್ಲಿ ಭಾರತ ಮೂಲದ ನಿಕ್ಕಿ ಹ್ಯಾಲೆ, ವಿವೇಕ್ ರಾಮಸ್ವಾಮಿ]]> https://publictv.in/nikki-haley-vivek-ramaswamy-indian-american-republican-considers-2024-presidential-bid/ Tue, 14 Feb 2023 16:17:29 +0000 https://publictv.in/?p=1030845 ವಾಷಿಂಗ್ಟನ್: ಅಮೆರಿಕದಲ್ಲಿ ನಡೆಯಲಿರುವ 2024ರ ಅಧ್ಯಕ್ಷೀಯ ಚುನಾವಣೆಗೆ ಈಗಾಗಲೇ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಅನೇಕರು ಅಧ್ಯಕ್ಷೀಯ ಚುನಾವಣೆಯಲ್ಲಿ (Presidential Bid) ಸ್ಪರ್ಧಿಸುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ. ವಿಶೇಷವೆಂದರೆ ಈ ಬಾರಿ ರಿಪಬ್ಲಿಕನ್ ಪಕ್ಷದಿಂದಲೇ (Republican Presidential Nomination) ಭಾರತೀಯ ಮೂಲದ ಇಬ್ಬರು ಅಧ್ಯಕ್ಷೀಯ ಚುನಾವಣೆ ರೇಸ್‍ನಲ್ಲಿದ್ದಾರೆ.

ಭಾರತೀಯ ಮೂಲದ ದಕ್ಷಿಣ ಕೆರೊಲಿನಾದ ಮಾಜಿ ಗವರ್ನರ್ ನಿಕ್ಕಿ ಹ್ಯಾಲೆ (Nikki Haley) ಅವರು ಈಗಾಗಲೇ 2024ರಲ್ಲಿ ರಿಪಬ್ಲಿಕನ್ ಪಕ್ಷದಿಂದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವುದಾಗಿ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.

ಈ ಹಿಂದೆ ಟ್ರಂಪ್ ನೇತೃತ್ವದ ಸಂಪುಟದಲ್ಲಿ ಅಧಿಕಾರಿಯಾಗಿದ್ದ ಅವರು, ತಾವು ಟ್ರಂಪ್ ಅವರ ವಿರುದ್ಧ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಯಾಗುವುದಿಲ್ಲ ಎಂದು ಹಿಂದೆ ಹೇಳಿದ್ದರು. ಆದರೆ, ಈಗ ಮನಸ್ಸು ಬದಲಾಯಿಸಿದ್ದಾರೆ. ದೇಶದ ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಹೊಸ ಪೀಳಿಗೆಯ ನಾಯಕತ್ವ ಅಗತ್ಯವಿದೆ ಎಂದು ಹೇಳಿದ್ದಾರೆ.

ಚುನಾಯಿತರಾದರೆ, 51 ವರ್ಷದ ಹ್ಯಾಲಿ ಅವರು ಅಮೆರಿಕದ ಮೊದಲ ಮಹಿಳಾ ಅಧ್ಯಕ್ಷೆ ಹಾಗೂ ಭಾರತೀಯ ಮೂಲದ ಮೊದಲ ಅಮೆರಿಕ ಅಧ್ಯಕ್ಷರಾಗುತ್ತಾರೆ. ಇದನ್ನೂ ಓದಿ: ಫಸ್ಟ್‌ ಟೈಂ ಭಾರತೀಯ ವ್ಯಕ್ತಿಗೆ ಪಟ್ಟ – ಫಿಭಾ ಏಷ್ಯಾ ವಿಭಾಗದ ಅಧ್ಯಕ್ಷರಾಗಿ ಕನ್ನಡಿಗ ಗೋವಿಂದರಾಜ್ ಆಯ್ಕೆ

ವಿವೇಕ್ ರಾಮಸ್ವಾಮಿ: ಅಮೆರಿಕದ 2024ರ ಅಧ್ಯಕ್ಷೀಯ ಚುನಾವಣೆಗೆ ರಿಪಬ್ಲಿಕನ್ ಪಕ್ಷದಿಂದ ಭಾರತ ಮೂಲದ ವಿವೇಕ್ ರಾಮಸ್ವಾಮಿ (Vivek Ramaswamy) ಸ್ಪರ್ಧಿಸುವ ಚಿಂತನೆ ನಡೆಸಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಮಾಹಿತಿಯನ್ನು ನೀಡಲಿದ್ದಾರೆ.

ಭಾರತೀಯ ಮೂಲದ 37 ವರ್ಷದ ವಿವೇಕ್ ರಾಮಸ್ವಾಮಿ ಅವರು ಉದ್ಯಮಿ ಆಗಿದ್ದು, ಮ್ಯಾಗಜೀನ್‍ವೊಂದರ ಸಿಇಒ ಆಗಿ ಕೆಲಸ ಮಾಡುತ್ತಿದ್ದಾರೆ. ಮೂಲಗಳ ಪ್ರಕಾರ ಅವರು ಅಧ್ಯಕ್ಷೀಯ ಚುನಾವಣೆಯ ಕುರಿತು ಹೆಚ್ಚು ಗಮನ ಹರಿಸುತ್ತಿದ್ದಾರೆ. ಜೊತೆಗೆ ಸ್ಥಳೀಯ ಸಂಸ್ಕøತಿಯ ಮರುಸ್ಥಾಪನೆಗೆ ಹೆಚ್ಚಿನ ಒತ್ತು ನೀಡಲು ಅಭಿಯಾನವನ್ನು ನಡೆಸಲು ಉತ್ಸುಕರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಭಾರತದಿಂದ ವಲಸೆ ಹೋಗಿದ್ದ ದಂಪತಿ ಪುತ್ರರಾದ ವಿವೇಕ್ ಸಿನ್ಸಿನಾಟಿಯಲ್ಲಿ ಜನಿಸಿದ್ದು, ಹಾರ್ವರ್ಡ್ ಹಾಗೂ ಯಾಲೆ ಯೂನಿವರ್ಸಿಟಿಯಲ್ಲಿ ಶಿಕ್ಷಣ ಪೂರೈಸಿದ್ದಾರೆ. ಇದನ್ನೂ ಓದಿ: ಕ್ಯಾಥೋಲಿಕ್‌ ಚರ್ಚ್‌ಗಳ ಪಾದ್ರಿಗಳಿಂದ 5,000 ಬಾಲಕಿಯರ ಮೇಲೆ ಅತ್ಯಾಚಾರ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030845 0 0 0
<![CDATA[ಏರ್‌ಬಸ್‌-ಬೋಯಿಂಗ್‌ ಜೊತೆ ಮೆಗಾ ಡೀಲ್‌: ವಿಶ್ವದಾಖಲೆ ನಿರ್ಮಿಸಿದ ಏರ್‌ ಇಂಡಿಯಾ]]> https://publictv.in/https-publictv-in-tata-group-seals-biggest-deal-in-aviation-history-to-buy-250-airbus-220-boeing-aircraft-for-air-india/ Tue, 14 Feb 2023 16:55:20 +0000 https://publictv.in/?p=1030848 ನವದೆಹಲಿ: ಟಾಟಾ ಸನ್ಸ್ (Tata Sons) ಒಡೆತನದ ಏರ್ ಇಂಡಿಯಾ 470 ವಿಮಾನಗಳನ್ನು ಆರ್ಡರ್ ಮಾಡುವ ಮೂಲಕ ವಾಯುಯಾನ ಕ್ಷೇತ್ರದಲ್ಲಿ ದಾಖಲೆ ಬರೆದಿದೆ. ಇದು ಆಧುನಿಕ ವಿಮಾನಯಾನ ಕ್ಷೇತ್ರದಲ್ಲಿ ಏರ್‌ಲೈನ್ಸ್ ಕಂಪನಿಯೊಂದು ಮಾಡಿದ ಅತಿದೊಡ್ಡ ಆರ್ಡರ್‌ಗಳಲ್ಲಿ ಒಂದಾಗಿದೆ.

ಫ್ರಾನ್ಸಿನ ಏರ್‌ಬಸ್‌ನಿಂದ (Air Bus) 250 ಮತ್ತು ಅಮೆರಿಕದ ಬೋಯಿಂಗ್‌ನಿಂದ (Boeing) 220 ವಿಮಾನಗಳನ್ನು ಏರ್‌ ಇಂಡಿಯಾದಿಂದ ಖರೀದಿಸಲಿದೆ. ಒಟ್ಟು 420 ಸಣ್ಣ, ಮಧ್ಯಮ ಗಾತ್ರ ಮತ್ತು 40 ದೊಡ್ಡ ಗಾತ್ರದ ವಿಮಾನಗಳನ್ನು ಖರೀದಿಸಲು ಏರ್‌ ಇಂಡಿಯಾ (Air India) ಮುಂದಾಗಿದ್ದು, ಮುಂದಿನ ಏಳರಿಂದ ಎಂಟು ವರ್ಷಗಳಲ್ಲಿ ವಿಮಾನಗಳು ಏರ್‌ ಇಂಡಿಯಾವನ್ನು ಸೇರಲಿದೆ.

ಈ ಹಿಂದೆ ಅಮೆರಿಕನ್ ಏರ್‌ಲೈನ್ಸ್‌ (American Airlines) 460 ವಿಮಾನಗಳನ್ನು ಆರ್ಡರ್‌ ಮಾಡುವ ಮೂಲಕ ದಾಖಲೆ ಮಾಡಿತ್ತು. 2019 ರಲ್ಲಿ ಇಂಡಿಗೋ (Indigo) 300 ವಿಮಾನ ಖರೀದಿಗೆ ಆರ್ಡರ್‌ ಮಾಡಿತ್ತು.

ಫ್ರಾನ್ಸ್‌ನ ಏರ್‌ಬಸ್‌ ಸಂಸ್ಥೆಯಿಂದ 40 ಭಾರೀಗಾತ್ರದ ಎ350 ವಿಮಾನಗಳನ್ನು, 20 ಬೋಯಿಂಗ್‌ 787 ಎಸ್‌, 10 ಬೋಯಿಂಗ್‌ 777-9ಎಸ್‌, 210 ಎರ್‌ಬಸ್‌ ಎ320/321 ನಿಯೋ, 190 ಬೋಯಿಂಗ್‌ ಮ್ಯಾಕ್ಸ್‌ ವಿಮಾನಗಳನ್ನು ವಿಮಾನಗಳನ್ನು ಖರೀದಿಸಲು ಟಾಟಾ ಮಾಲಿಕತ್ವದ ಏರ್‌ ಇಂಡಿಯಾ ಒಪ್ಪಂದ ಮಾಡಿಕೊಂಡಿದೆ.  ಇದನ್ನೂ ಓದಿ: ಅದಾನಿ ಎಂಟರ್‌ಪ್ರೈಸಸ್‌ಗೆ 820 ಕೋಟಿ ನಿವ್ವಳ ಲಾಭ – ಷೇರು ಬೆಲೆ ಜಿಗಿತ

ಏರ್‌ಬಸ್‌ ಜೊತೆ ಒಪ್ಪಂದ ಏರ್‌ಬಸ್‌ ಜೊತೆ ಒಪ್ಪಂದ ಈ ಕ್ಷಣಕ್ಕೆ ಪ್ರಧಾನಿ ಮೋದಿ, ಟಾಟಾ ಸಂಸ್ಥೆ ಮುಖ್ಯಸ್ಥ ರತನ್ ಟಾಟಾ, ಫ್ರಾನ್ಸ್ ಅಧ್ಯಕ್ಷ ಎಮ್ಯಾನುವಲ್ ಮ್ಯಾಕ್ರಾನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಸಾಕ್ಷಿಯಾದರು.

ಏರ್ ಇಂಡಿಯಾದ ಪುನಶ್ಚೇತನಕ್ಕಾಗಿ ಏರ್ ಬಸ್ ಸಂಸ್ಥೆ ಸಹಾಯ ಮಾಡಲಿದೆ. ಇದು ಐತಿಹಾಸಿಕ ಕ್ಷಣ ಎಂದು ಏರ್‌ಬಸ್‌ ಚೀಫ್ ಎಕ್ಸಿಕ್ಯೂಟೀವ್ ಗೀಲಮ್ ಫೌರಿ ಹೇಳಿಕೆ ನೀಡಿದ್ದಾರೆ. ಇದರೊಂದಿಗೆ ವೈಮಾನಿಕ ಕ್ಷೇತ್ರದಲ್ಲಿ ಮೂರನೇ ಅತಿದೊಡ್ಡ ದೇಶವಾಗಿ ಭಾರತ ಹೊರಹೊಮ್ಮಲಿದೆ. ಮುಂದಿನ 15 ವರ್ಷದಲ್ಲಿ ಭಾರತಕ್ಕೆ 2500 ಏರ್‌ಕ್ರಾಫ್ಟ್‌ ಬೇಕಾಗುತ್ತವೆ ಎಂದು ಮೋದಿ ಹೇಳಿದ್ದಾರೆ.

ಬೋಯಿಂಗ್‌ ಜೊತೆ ಡೀಲ್‌: ಏರ್‌ಬಸ್‌ ಡೀಲ್‌ ಅಧಿಕೃತವಾದ ಬೆನ್ನಲ್ಲೇ ಟಾಟಾ ಕಂಪನಿ ಅಮೆರಿಕದ ಬೋಯಿಂಗ್‌ ಜೊತೆ 200 ವಿಮಾನ ಖರೀದಿಗೆ ಒಪ್ಪಂದ ಮಾಡಿದೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಈ ಡೀಲ್‌ ವಿಚಾರವನ್ನು ಅಧಿಕೃತವಾಗಿ ಪ್ರಕಟಿಸಿದರು.

ಏರ್ ಇಂಡಿಯಾ ಮತ್ತು ಬೋಯಿಂಗ್ ನಡುವಿನ ಐತಿಹಾಸಿಕ ಒಪ್ಪಂದದ ಮೂಲಕ 220 ಅಮೆರಿಕನ್ ನಿರ್ಮಿತ ವಿಮಾನಗಳ ಖರೀದಿಸಲಿದೆ ಎಂದು ಘೋಷಿಸಲು ನನಗೆ ಹೆಮ್ಮೆಯಾಗುತ್ತಿದೆ. ಈ ಖರೀದಿ ಒಪ್ಪಂದಿಂದ ಅಮೆರಿಕದ 44 ರಾಜ್ಯಗಳಲ್ಲಿ ಒಟ್ಟು 10 ಲಕ್ಷ ಹೆಚ್ಚು ಮಂದಿಗೆ ಉದ್ಯೋಗ ಸಿಗಲಿದೆ. ಈ ಘೋಷಣೆ ಅಮೆರಿಕ -ಭಾರತದ ಆರ್ಥಿಕ ಪಾಲುದಾರಿಕೆಯ ಬಲವನ್ನು ಪ್ರತಿಬಿಂಬಿಸುತ್ತದೆ ಎಂದು ಘೋಷಿಸಿದ್ದಾರೆ.

 

ಎ350 ವಿಮಾನ ವಿಶೇಷವೇನು? ಏಕಕಾಲದಲ್ಲಿ 17,000 ಕಿ.ಮೀ ಹಾರುವ ಸಾಮರ್ಥ್ಯ ಹೊಂದಿರುವ ಈ ವಿಮಾನವನ್ನು 3 ಕ್ಲಾಸ್ ಆಗಿ ವಿಭಜಿಸಿದರೆ 410 ಪ್ರಯಾಣಿಕರು ಪ್ರಯಾಣಿಸಬಹುದು. ಸಿಂಗಲ್ ಕ್ಲಾಸ್ ವಿಮಾನವಾದರೆ 480 ಪ್ರಯಾಣಿಕರನ್ನು ಕರೆದೊಯ್ಯಬಹುದು.

ಕೋವಿಡ್‌ ಬಳಿಕ ಭಾರತದಲ್ಲಿ ವಿಮಾನಯಾನ ಕ್ಷೇತ್ರ ನಿರೀಕ್ಷೆಗಿಂತಲೂ ವೇಗವಾಗಿ ಬೆಳೆಯುತ್ತಿದೆ. ಈ ಕಾರಣಕ್ಕೆ ಏರ್‌ ಇಂಡಿಯಾ ಮೊದಲೇ ಆರ್ಡರ್‌ ಬುಕ್ಕಿಂಗ್‌ ಮಾಡಿದೆ. ಮುಂದಿನ ಐದು ವರ್ಷಗಳಲ್ಲಿ ದೇಶೀಯ ಮತ್ತು ಅಂತರರಾಷ್ಟ್ರೀಯ ಮಾರ್ಗಗಳಲ್ಲಿ ತನ್ನ ಮಾರುಕಟ್ಟೆ ಪಾಲನ್ನು 30% ಗೆ ಹೆಚ್ಚಿಸುವ ಗುರಿಯನ್ನು ಏರ್‌ ಇಂಡಿಯಾ ಹಾಕಿಕೊಂಡಿದೆ. 2024ರ ಅಂತ್ಯದ ವೇಳೆಗೆ ಏರ್ ಇಂಡಿಯಾಗೆ 50 ಹೊಸ ವಿಮಾನಗಳು ಸೇರ್ಪಡೆಯಾಗುವ ಸಾಧ್ಯತೆಯಿದೆ.

ಇಂಡಿಗೋಗೆ ಸ್ಪರ್ಧೆ ನೀಡಲು 5-6 ಗಂಟೆಯ ಒಳಗಡೆ ದೇಶದ ವಿವಿಧ ಸ್ಥಳಗಳನ್ನು ತಲುಪಲು ಸಣ್ಣ ವಿಮಾನಗಳನ್ನು ಖರೀದಿಸಲು ಏರ್‌ ಇಂಡಿಯಾ ಮುಂದಾಗಿದೆ. ಅಮೆರಿಕ, ಯುರೋಪ್ ದೇಶಗಳಿಗೆ ಸೇವೆ ನೀಡಲು ದೊಡ್ಡ ಗಾತ್ರ ವಿಮಾನಗಳನ್ನು ಖರೀದಿಸುತ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030848 0 0 0
<![CDATA[ವಿಜಯಪುರದಲ್ಲಿ ಮತ್ತೆ ಭೂಕಂಪ - ಜನರಲ್ಲಿ ಆತಂಕ]]> https://publictv.in/earthquake-again-in-vijayapur/ Tue, 14 Feb 2023 16:34:47 +0000 https://publictv.in/?p=1030851 ವಿಜಯಪುರ: ಜಿಲ್ಲೆಯಲ್ಲಿ ಮತ್ತೆ ಭೂಕಂಪ ಸಂಭವಿಸಿದ್ದು, ಜಿಲ್ಲೆಯ ತಿಕೋಟ ತಾಲೂಕಿನಲ್ಲಿ ಭೂಕಂಪದ (Earthquake) ಅನುಭವ ಆಗಿದೆ.

ವಿಜಯಪುರ (Vijayapura) ಜಿಲ್ಲೆಯ ತೀಕೋಟ (Tikota) ತಾಲೂಕಿನಲ್ಲಿ ಇಂದು (ಮಂಗಳವಾರ) ಸಂಜೆ 7:30ರ ಸುಮಾರಿಗೆ ಜನರಿಗೆ ಭೂಕಂಪನದ ಅನುಭವ ಆಗಿದೆ. ಭಾರಿ ಸದ್ದಿನಿಂದ ಭೂಮಿ ನಡುಗಿದ ಅನುಭವ ಆಗಿದೆ. ಇದನ್ನೂ ಓದಿ: ಫಸ್ಟ್‌ ಟೈಂ ಭಾರತೀಯ ವ್ಯಕ್ತಿಗೆ ಪಟ್ಟ – ಫಿಭಾ ಏಷ್ಯಾ ವಿಭಾಗದ ಅಧ್ಯಕ್ಷರಾಗಿ ಕನ್ನಡಿಗ ಗೋವಿಂದರಾಜ್ ಆಯ್ಕೆ

ಭೂಕಂಪನ ಹಿನ್ನೆಲೆಯಲ್ಲಿ ಜನರು ಮನೆ ಬಿಟ್ಟು ಹೊರ ಬಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಭೂಕಂಪನ ಮರುಕಳಿಸಿದ ಹಿನ್ನೆಲೆಯಲ್ಲಿ ತಿಕೋಟ ತಾಲೂಕಿನ ಜನರಲ್ಲಿ ಆತಂಕ ಮನೆ ಮಾಡಿದೆ. ಇದನ್ನೂ ಓದಿ: ಕ್ಯಾಥೋಲಿಕ್‌ ಚರ್ಚ್‌ಗಳ ಪಾದ್ರಿಗಳಿಂದ 5,000 ಬಾಲಕಿಯರ ಮೇಲೆ ಅತ್ಯಾಚಾರ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030851 0 0 0
<![CDATA[ಗೆಳತಿ ಹತ್ಯೆಗೈದು ಫ್ರಿಡ್ಜ್‌ನಲ್ಲಿಟ್ಟ - ಕೆಲವೇ ಗಂಟೆಯಲ್ಲೇ ಬೇರೊಬ್ಬಳನ್ನು ಮದುವೆಯಾದ]]> https://publictv.in/man-who-dumped-live-in-partners-body-in-fridge-married-hours-later-najafgarh-delhi/ Tue, 14 Feb 2023 17:30:24 +0000 https://publictv.in/?p=1030864 ನವದೆಹಲಿ: ದೆಹಲಿಯಲ್ಲಿ (Delhi) ಮತ್ತೊಂದು ಶ್ರದ್ಧಾ ವಾಕರ್ (Shraddha Walker) ರೀತಿಯ ಭೀಕರ ಹತ್ಯೆ ನಡೆದಿದ್ದು, ರಾಷ್ಟ್ರ ರಾಜಧಾನಿಯ ನಜಾಫ್‍ಗಢ್‍ನ ಮಿತ್ರಾನ್ ಗ್ರಾಮದ ಹೊರವಲಯದಲ್ಲಿರುವ ಢಾಬಾದಲ್ಲಿ ಲಿವ್ ಇನ್ ರಿಲೇಶನ್‍ಶಿಪ್‍ನಲ್ಲಿದ್ದ ಗೆಳತಿಯನ್ನು (Live In Partner) ಹತ್ಯೆಗೈದು, ಫ್ರಿಡ್ಜ್‌ನಲ್ಲಿ ಇಟ್ಟ ಘಟನೆ ನಡೆದಿದೆ.

ಮೃತಳನ್ನು ನಿಕ್ಕಿ ಯಾದವ್ (22) ಎಂದು ಗುರುತಿಸಲಾಗಿದೆ. ಫೆ. 9ರ ಮಧ್ಯರಾತ್ರಿ ಕಾಶ್ಮೀರಿ ಗೇಟ್ ಐಎಸ್‍ಬಿಟಿ ಬಳಿ ನಿಕ್ಕಿ ಗೆಳೆಯ ಸಾಹಿಲ್ ಗೆಹ್ಲೋಟ್ (24) ಕತ್ತು ಹಿಸುಕಿ ಕೊಲೆ ಮಾಡಿ, ಯಾರಿಗೂ ಅನುಮಾನ ಬಾರದಿರಲಿ ಎಂದು ತನ್ನ ಢಾಬಾದ ಫ್ರಿಡ್ಜ್‌ನಲ್ಲಿ ( Fridge) ಆಕೆಯ ಶವವನ್ನು ಬಚ್ಚಿಟ್ಟಿದ್ದ. ಅಷ್ಟೇ ಅಲ್ಲದೇ ಕೃತ್ಯ ಎಸಗಿ ಕೆಲವೇ ಗಂಟೆಯಲ್ಲಿ ಬೇರೊಂದು ಯುವತಿಯ ಜೊತೆ ಮದುವೆ ಆಗಿರುವ ವಿಷಯ ಬೆಳಕಿಗೆ ಬಂದಿದೆ.

ಘಟನೆಯೇನು?: ಮಿತ್ರಾನ್ ಗ್ರಾಮದ ನಿವಾಸಿಯಾದ ಸಾಹಿಲ್ ಹರಿಯಾಣದ ಜಜ್ಜರ್ ನಿವಾಸಿ ನಿಕ್ಕಿಯನ್ನು 2018ರಲ್ಲಿ ಉತ್ತಮ ನಗರ ಪ್ರದೇಶದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯುತ್ತಿದ್ದಾಗ ಭೇಟಿಯಾಗಿದ್ದ. ನಂತರ ಇವರಿಬ್ಬರು ನೋಯ್ಡಾದ ಒಂದೇ ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದರು. ಅಲ್ಲಿಂದ ಸ್ನೇಹಿತರಾಗಿದ್ದರು. ಈ ಸ್ನೇಹವೇ ಲೀವ್ ಇನ್ ರಿಲೇಶನ್‍ಶಿಪ್‍ನಲ್ಲಿ ಇರಲು ನಾಂದಿ ಹಾಡಿತು.

ಅದರಂತೆ ಇಬ್ಬರು ನೋಯ್ಡಾದಲ್ಲಿ ಬಾಡಿಗೆ ಮನೆಯನ್ನು ಪಡೆದು ಒಟ್ಟಿಗೆ ವಾಸಿಸಲು ಪ್ರಾರಂಭಿಸಿದರು. ಆದರೆ ಸಾಹಿಲ್ ತನ್ನ ಸಂಬಂಧದ ಬಗ್ಗೆ ಕುಟುಂಬದ ಸದಸ್ಯರಿಗೆ ತಿಳಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಾಹಿಲ್ ಮನೆಯವರು ಬೇರೊಬ್ಬ ಯುವತಿಯನ್ನು ಮದುವೆ ಆಗುವಂತೆ ಒತ್ತಾಯಿಸಿದ್ದರು. ಅದಕ್ಕೆ ಸಾಹಿಲ್ ಒಪ್ಪಿಗೆ ಸೂಚಿಸಿದ್ದಕ್ಕೆ ಬೇರೆ ಯುವತಿಯ ಜೊತೆಗೆ ಫೆ. 10ಕ್ಕೆ ಮದುವೆಯ ದಿನಾಂಕವನ್ನು ಗೊತ್ತು ಮಾಡಿದ್ದರು.

ಈ ವಿಷಯ ತಿಳಿದ ನಿಕ್ಕಿ, ಸಾಹಿಲ್ ಜೊತೆ ಜಗಳವಾಡಿದ್ದಳು. ಈ ಹಿನ್ನೆಲೆಯಲ್ಲಿ ಕೋಪಗೊಂಡ ಸಾಹಿಲ್ ನಿಕ್ಕಿಯನ್ನು ಕೊಲೆ ಮಾಡಲು ಯೋಜನೆ ರೂಪಿಸಿದ್ದಾನೆ. ಅದರಂತೆ ಸಾಹಿಲ್ ತನ್ನ ಮೊಬೈಲ್‍ನ ಡೇಟಾ ಕೇಬಲ್ ಅನ್ನು ಬಳಸಿ ತನ್ನ ಕಾರಿನಲ್ಲೇ ನಿಕ್ಕಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ನಂತರ ನಿಕ್ಕಿಯನ್ನು ಕೊಂದ ನಂತರ ಸಾಹಿಲ್ ಆಕೆಯ ಶವವನ್ನು ಮಿತ್ರಾನ್ ಗ್ರಾಮದ ಹೊರವಲಯದಲ್ಲಿರುವ ಢಾಬಾದ ಫ್ರಿಡ್ಜ್‌ನಲ್ಲಿ ಬಚ್ಚಿಟ್ಟು ವಿಕೃತಿಯನ್ನು ಮೆರೆದಿದ್ದಾನೆ. ಬಳಿಕ ಕೆಲವೇ ಗಂಟೆಯಲ್ಲಿ ಏನೂ ಆಗದ ರೀತಿಯಲ್ಲಿ ಹೋಗಿ ಮತ್ತೊಬ್ಬ ಯುವತಿಯನ್ನು ಮದುವೆಯಾಗಿದ್ದ. ಇದನ್ನೂ ಓದಿ: ಅಮೆರಿಕ ಅಧ್ಯಕ್ಷೀಯ ಚುನಾವಣೆ ರೇಸ್‍ನಲ್ಲಿ ಭಾರತ ಮೂಲದ ನಿಕ್ಕಿ ಹ್ಯಾಲೆ, ವಿವೇಕ್ ರಾಮಸ್ವಾಮಿ

ಆದರೆ ಮಂಗಳವಾರ ಢಾಬಾದ ಫ್ರಿಡ್ಜ್‌ನಲ್ಲಿ ನಿಕ್ಕಿಯ ಶವವನ್ನು ಪೊಲೀಸರು ಪತ್ತೆ ಹಚ್ಚಿದ್ದು, ಈ ಹಿನ್ನೆಲೆಯಲ್ಲಿ ಸಾಹಿಲ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಏರ್‌ಬಸ್‌-ಬೋಯಿಂಗ್‌ ಜೊತೆ ಮೆಗಾ ಡೀಲ್‌ : ವಿಶ್ವದಾಖಲೆ ನಿರ್ಮಿಸಿದ ಏರ್‌ ಇಂಡಿಯಾ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030864 0 0 0
<![CDATA[ಬಿಗ್ ಬುಲೆಟಿನ್ 14 February 2023 ಭಾಗ-3]]> https://publictv.in/big-bulletin-14-february-2023-part-3/ Tue, 14 Feb 2023 17:47:59 +0000 https://publictv.in/?p=1030872

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030872 0 0 0
<![CDATA[ಬಿಗ್ ಬುಲೆಟಿನ್ 14 February 2023 ಭಾಗ-2]]> https://publictv.in/big-bulletin-14-february-2023-part-2/ Tue, 14 Feb 2023 17:49:38 +0000 https://publictv.in/?p=1030877

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030877 0 0 0
<![CDATA[ಹೀಗೆ ಮಾಡಿ ಸಿಂಪಲ್‌ ರೆಸಿಪಿ ಎಗ್‌ ಪಾಸ್ತಾ]]> https://publictv.in/make-egg-pasta-recipe/ Wed, 15 Feb 2023 02:30:51 +0000 https://publictv.in/?p=1030736 ತ್ತೀಚೆಗೆ ಹೆಚ್ಚಿನ ಮಕ್ಕಳು ಪಾಸ್ತಾ, ನೂಡಲ್ಸ್‌ಗಳಂತಹ ತಿಂಗಿಗಳಿಗೆ ಮಾರುಹೋಗಿದ್ದಾರೆ. ಪ್ರತಿ ಬಾರಿ ಮಕ್ಕಳು ಹಠ ಹಿಡಿದಾಗ ಅವರನ್ನು ರೆಸ್ಟೊರೆಂಟ್‌ಗಳಿಗೆ ಕರೆದುಕೊಂಡು ಹೋಗುವುದು ಎಲ್ಲಾ ಪೋಷಕರಿಗೂ ಕಿರಿಕಿರಿ ಎನಿಸುತ್ತದೆ. ನಾವಿಂದು ಒಂದು ಸಿಂಪಲ್ ಹಾಗೂ ಫಟಾಫಟ್ ಅಂತ ಮನೆಯಲ್ಲೇ ಮಾಡಬಹುದಾದ ಪಾಸ್ತಾ ರೆಸಿಪಿ ಹೇಳಿಕೊಡುತ್ತೇವೆ. ನೀವು ಪಾಸ್ತಾ ಬದಲು ಇಲ್ಲಿ ಮ್ಯಾಕ್ರೋನಿ ಅಥವಾ ನೂಡಲ್ಸ್ ಅನ್ನು ಕೂಡಾ ಬಳಸಬಹುದು. ಮಕ್ಕಳು ಇಷ್ಟಪಡುವ ಎಗ್ ಪಾಸ್ತಾ (Egg Pasta) ರೆಸಿಪಿ ಇಲ್ಲಿದೆ.

ಬೇಕಾಗುವ ಪದಾರ್ಥಗಳು: ಪಾಸ್ತಾ - 1 ಕಪ್ ಎಣ್ಣೆ - 1 ಟೀಸ್ಪೂನ್ ಹೆಚ್ಚಿದ ಬೆಳ್ಳುಳ್ಳಿ - 2 ರೆಡ್ ಚಿಲ್ಲಿ ಫ್ಲೇಕ್ಸ್ - ಅರ್ಧ ಟೀಸ್ಪೂನ್ ಮೊಟ್ಟೆ - 2 ಉಪ್ಪು - ರುಚಿಗೆ ತಕ್ಕಷ್ಟು ಇದನ್ನೂ ಓದಿ: ಸಖತ್ ಟೇಸ್ಟಿ ಬೆಳ್ಳುಳ್ಳಿ ಚಿಕನ್ ರೈಸ್ ಮಾಡಿ

ಮಾಡುವ ವಿಧಾನ: * ಮೊದಲಿಗೆ ಒಂದು ದೊಡ್ಡ ಪಾತ್ರೆಯಲ್ಲಿ ಸಾಕಷ್ಟು ನೀರು ಹಾಕಿ, ಅದನ್ನು ಕುದಿಯಲು ಬಿಡಿ. * ನೀರು ಕುದಿ ಬಂದ ತಕ್ಷಣ ಅದಕ್ಕೆ ಪಾಸ್ತಾ ಹಾಕಿ, ಸ್ವಲ್ಪ ಉಪ್ಪು ಸೇರಿಸಿ, ಬೇಯಲು ಬಿಡಿ. * ಪಾಸ್ತಾ ಬೆಂದ ಬಳಿಕ ಅದನ್ನು ಸ್ಟ್ರೈನರ್‌ಗೆ ಹಾಕಿ, ನೀರನ್ನು ಹರಿದು ಹೋಗಲು ಬಿಡಿ. * ಈಗ ಒಂದು ಪ್ಯಾನ್ ತೆಗೆದುಕೊಂಡು, ಅದರಲ್ಲಿ ಎಣ್ಣೆ ಬಿಸಿ ಮಾಡಿ. * ಅದಕ್ಕೆ ಬೆಳ್ಳುಳ್ಳಿ ಸೆರಿಸಿ, ಬಣ್ಣ ಸ್ವಲ್ಪ ಬದಲಾಗುವವರೆಗೆ ಹುರಿದುಕೊಳ್ಳಿ. * ಬಳಿಕ ರೆಡ್ ಚಿಲ್ಲಿ ಫ್ಲೇಕ್ಸ್ ಹಾಕಿ ಸ್ವಲ್ಪ ಹುರಿಯಿರಿ. * ಅದಕ್ಕೆ ಅರ್ಧ ಕಪ್ ನೀರು ಹಾಕಿ (ಪಾಸ್ತಾ ಬೇಯಿಸಿದ ನೀರು ಬಳಸಬಹುದು) ಮಿಶ್ರಣ ಸ್ವಲ್ಪ ದಪ್ಪವಾಗುವವರೆಗೆ ಕುದಿಸಿ. * ಈಗ ಮೊಟ್ಟೆಗಳನ್ನು ಒಡೆದು ಹಾಕಿ, ಮಿಶ್ರಣ ಮಾಡುತ್ತಾ ಚೆನ್ನಾಗಿ ಬೇಯಿಸಿಕೊಳ್ಳಿ. ಅಗತ್ಯವಿದ್ದರೆ ಸ್ವಲ್ಪ ಉಪ್ಪು ಸೇರಿಸಿ. * ಈಗ ಪಾಸ್ತಾವನ್ನು ಸೇರಿಸಿ, ಮಿಶ್ರಣ ಮಾಡಿ. * ಇದೀಗ ಮಕ್ಕಳ ಫೇವರೆಟ್ ಎಗ್ ಪಾಸ್ತಾ ತಯಾರಾಗಿದ್ದು, ಬಿಸಿಬಿಸಿಯಾಗಿ ಸವಿಯಲು ನೀಡಿ. ಇದನ್ನೂ ಓದಿ: ಮಂಗಳೂರು ಸ್ಟೈಲ್‌ನಲ್ಲಿ ಚಿಕನ್ ಸುಕ್ಕ ಮಾಡಿ – ನಾಲಿಗೆ ಚಪ್ಪರಿಸಿ ಸವಿಯಿರಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030736 0 0 0
<![CDATA[ದಿನ ಭವಿಷ್ಯ: 15-02-2023]]> https://publictv.in/daily-horoscope-15-02-2023/ Wed, 15 Feb 2023 00:30:38 +0000 https://publictv.in/?p=1030747 ಪಂಚಾಂಗ: ಸಂವತ್ಸರ - ಶುಭಕೃತ್ ಋತು - ಶಿಶಿರ ಅಯನ - ಉತ್ತರಾಯಣ ಮಾಸ - ಮಾಘ ಪಕ್ಷ - ಕೃಷ್ಣ ತಿಥಿ - ನವಮಿ ನಕ್ಷತ್ರ - ಜೇಷ್ಠ ರಾಹುಕಾಲ: 12 : 33 PM TO 02 : 01 PM ಗುಳಿಕಕಾಲ: 11 : 05 AM TO 12 : 33 PM ಯಮಗಂಡಕಾಲ : 08 : 10 AM TO 09 : 38 AM ಮೇಷ: ಸಾಲ ಮಾಡುವುದು ಬೇಡ, ಮನ: ಶಾಂತಿ, ಆರೋಗ್ಯ ದಲ್ಲಿ ಅಭಿವೃದ್ಧಿ. ವೃಷಭ: ಆರೋಗ್ಯದಲ್ಲಿ ಸ್ಥಿರತೆ, ಪೌರೋಹಿತ್ಯ ವರ್ಗಕ್ಕೆ ಜನಪ್ರಿಯತೆ, ಅನಿರೀಕ್ಷಿತವಾಗಿ ಆರ್ಥಿಕತೆಯಲ್ಲಿ ಕೊರತೆ. ಮಿಥುನ: ಹಣಕಾಸಿನ ವ್ಯವಹಾರದಲ್ಲಿ ನಷ್ಟ, ಕುಟುಂಬಾಧಾರಿತ ವ್ಯಾಪಾರದಲ್ಲಿ ಹಿನ್ನಡೆ, ಸಹೋದ್ಯೋಗಿಗಳೊಡನೆ ವಿವಾದ. ಕರ್ಕಾಟಕ: ನವ ಯೋಜನೆಗಳತ್ತ ಒಲವು ಜಾಣತನದ ಮಾತು, ಸ್ಪರ್ಧಾತ್ಮಕ ಪರೀಕ್ಷೆಗಳತ್ತ ತಯಾರಿ. ಸಿಂಹ: ಕಚೇರಿಯ ಕೆಲಸದಿಂದಾಗಿ ಅಲೆದಾಟ, ಅಧಿಕ ಕಾರ್ಯದೊತ್ತಡ, ಸಾಮಾಜಿಕ ಜೀವನದಲ್ಲಿ ಪ್ರಗತಿ. ಕನ್ಯಾ: ಮಕ್ಕಳಿಗೆ ಉದ್ಯೋಗ ಪ್ರಾಪ್ತಿ, ಗೃಹ ಕೈಗಾರಿಕೆಯಲ್ಲಿ ಲಾಭ, ಕಣ್ಣಿನ ತೊಂದರೆ. ತುಲಾ: ಮಕ್ಕಳಲ್ಲಿ ಅನಾರೋಗ್ಯ, ಕೆಲಸ ಕಾರ್ಯಗಳಲ್ಲಿ ಜಯ, ಮಾನಸಿಕ ನೆಮ್ಮದಿ ಕಡಿಮೆ. ವೃಶ್ಚಿಕ; ವಸ್ತ್ರ ತಯಾರಿಕರಿಗೆ ಶುಭ, ನೇಕಾರರಿಗೆ ಬೇಡಿಕೆ, ಪರರ ಮಾತಿನ ಆಲಿಕೆಯಿಂದ ಮೋಸ. ಧನಸ್ಸು: ಲೇವಾದೇವಿ ವ್ಯವಹಾರದಲ್ಲಿ ಸಾಧಾರಣ, ಪೊಲೀಸ್ ಹುದ್ದೆಯಲ್ಲಿರುವವರಿಗೆ ಮುಂಬಡ್ತಿ, ಅಧಿಕ ರಕ್ತದೊತ್ತಡ. ಮಕರ: ವಾಹನ ಚಾಲನೆಯಲ್ಲಿ ಎಚ್ಚರ, ಯಂತ್ರೋಪಕರಣ ವ್ಯಾಪಾರದಲ್ಲಿ ಲಾಭ, ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ. ಕುಂಭ: ಕುಟುಂಬದಲ್ಲಿ ಒಮ್ಮತದ ಕೊರತೆ, ವಿದ್ಯಾರ್ಥಿಗಳಿಗೆ ಪ್ರಯತ್ನದಿಂದ ಸಫಲ, ಪತ್ನಿಯ ಆರೋಗ್ಯದಲ್ಲಿ ಸುಧಾರಣೆ. ಮೀನ: ಸಂತಾನ ಲಾಭ, ಧೈರ್ಯದಿಂದ ಕಷ್ಟಗಳನ್ನು ಎದುರಿಸಿ, ಆಹಾರ ಉತ್ಪನ್ನಕರಿಗೆ ಆದಾಯ. Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030747 0 0 0
<![CDATA[ರಾಜ್ಯದ ಹವಾಮಾನ ವರದಿ: 15-02-2023]]> https://publictv.in/karnataka-weather-report-15-02-2023/ Wed, 15 Feb 2023 00:45:15 +0000 https://publictv.in/?p=1030777 ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇದೀಗ ಚಳಿ ಕ್ರಮೇಣ ಕಡಿಮೆಯಾಗುತ್ತಿದ್ದು ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಬೆಳಗ್ಗೆ ಸಮಯದಲ್ಲಿ ಕೊಂಚ ಪ್ರಮಾಣದಲ್ಲಿ ಚಳಿ ವಾತಾವರಣ ಇರಲಿದ್ದು, ನಂತರ ಬಿಸಿಲಿನ ತಾಪಮಾನ ನಿಧಾನವಾಗಿ ಏರಿಕೆಯಾಗಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ 29 ಡಿಗ್ರಿ ಹಾಗೂ ಕನಿಷ್ಠ 13 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಗರಗಳ ಹವಾಮಾನ ವರದಿ: ಬೆಂಗಳೂರು: 31-14 ಮಂಗಳೂರು: 33-22 ಶಿವಮೊಗ್ಗ: 36-17 ಬೆಳಗಾವಿ: 34-17 ಮೈಸೂರು: 33-15 ಮಂಡ್ಯ: 34-14

ಮಡಿಕೇರಿ: 31-14 ರಾಮನಗರ: 22-15 ಹಾಸನ: 32-14 ಚಾಮರಾಜನಗರ: 33-15 ಚಿಕ್ಕಬಳ್ಳಾಪುರ: 29-13

ಕೋಲಾರ: 31-13 ತುಮಕೂರು: 32-14 ಉಡುಪಿ: 34-22 ಕಾರವಾರ: 35-23 ಚಿಕ್ಕಮಗಳೂರು: 32-14 ದಾವಣಗೆರೆ: 35-17

weather

ಹುಬ್ಬಳ್ಳಿ: 35-18 ಚಿತ್ರದುರ್ಗ: 33-16 ಹಾವೇರಿ: 35-17 ಬಳ್ಳಾರಿ: 35-17 ಗದಗ: 34-18 ಕೊಪ್ಪಳ: 34-18

weather

ರಾಯಚೂರು: 35-17 ಯಾದಗಿರಿ: 37-17 ವಿಜಯಪುರ: 34-18 ಬೀದರ್: 33-16 ಕಲಬುರಗಿ: 36-17 ಬಾಗಲಕೋಟೆ: 36-18

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030777 0 0 0
<![CDATA[ಬಿಗ್ ಬುಲೆಟಿನ್ 14 February 2023 ಭಾಗ-1]]> https://publictv.in/big-bulletin-14-february-2023-part-1/ Tue, 14 Feb 2023 17:51:04 +0000 https://publictv.in/?p=1030880

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030880 0 0 0
<![CDATA[ಸಮಸ್ಯೆ ಹೇಳಿಕೊಂಡ ಗ್ರಾಮಸ್ಥರಿಗೆ ಬಿಜೆಪಿ ಶಾಸಕ ಅವಾಜ್]]> https://publictv.in/bhatkal-mla-sunil-naik-awaz-to-villagers-in-karwar/ Wed, 15 Feb 2023 01:43:56 +0000 https://publictv.in/?p=1030882 ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಚುನಾವಣೆ (Karnataka Election 2023) ಸಮೀಪಿಸುತಿದ್ದಂತೆ ಜನಪ್ರತಿನಿಧಿಗಳು ಜನರ ಓಲೈಕೆಗಾಗಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಗುದ್ದಲಿಪೂಜೆ, ಶಂಕುಸ್ಥಾಪನೆಗಳು ಭರ್ಜರಿಯಾಗಿ ನಡೆಯುತ್ತಿದೆ. ಆದರೆ ತಮ್ಮೂರಿನ ಸಮಸ್ಯೆ ಬಗೆಹರಿಸಿಕೊಡಿ ಅಂದ್ರೆ, ಪ್ರಶ್ನೆ ಮಾಡಿದ ಜನರಿಗೆ ದಮ್ಕಿ ಹಾಕಿ ಭಟ್ಕಳದ ಬಿಜೆಪಿ ಶಾಸಕ ಇದೀಗ ವಿವಾದಕ್ಕೀಡಾಗಿದ್ದಾರೆ.

ಹೌದು. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ (Bhatkal) ದ ಬೈಲೂರು ಗ್ರಾಮದಲ್ಲಿ ಕೇವಲ 400 ಮೀಟರ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲು ಭಟ್ಕಳ ಬಿಜೆಪಿ ಎಂಎಲ್‍ಎ ಸುನೀಲ್ ನಾಯ್ಕ್ ಗ್ರಾಮಕ್ಕೆ ಆಗಮಿಸಿದ್ರು. ಆದರೆ ಗ್ರಾಮದ 1.8 ಕಿಲೋ ಮೀಟರ್ ರಸ್ತೆ ಹಾಳಾಗಿದ್ದು, ಸರಿಪಡಿಸಿಕೊಡುವಂತೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಸರಿಪಡಿಸಿಕೊಡದೇ ಕೇವಲ 400 ಮೀಟರ್ ರಸ್ತೆಗೆ ಭೂಮಿ ಪೂಜೆ ನೆರವೇರಿಸಲು ಆಗಮಿಸಿದ್ದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಹಾಗೆ ಹಾಳಾದ ರಸ್ತೆ ಸರಿಪಡಿಸುವವರೆಗೆ ಭೂಮಿ ಪೂಜೆ ಮಾಡದಂತೆ ಪ್ರತಿಭಟಿಸಿದ್ದಾರೆ. ಈ ವೇಳೆ ಸಿಟ್ಟಿಗೆದ್ದ ಬಿಜೆಪಿ ಶಾಸಕ ಸುನಿಲ್ ನಾಯ್ಕ್ (Sunil Naik) ಯಾವಾಗ ರಸ್ತೆ ಮಾಡಬೇಕು ನನಗೆ ಗೊತ್ತಿದೆ, ನಾನು ಮಾಡೋದೇ ಇಷ್ಟು, ತಾಕತ್ತಿದ್ದರೆ ಭೂಮಿ ಪೂಜೆ ನಿಲ್ಲಿಸಿ ಎಂದು ಗ್ರಾಮಸ್ಥರಿಗೆ ಆವಾಜ್ ಹಾಕಿದ್ದಾರೆ. ಇದನ್ನೂ ಓದಿ: ಜೂನ್ ಅಂತ್ಯಕ್ಕೆ ರಾಜ್ಯದ ಸ್ಮಾರ್ಟ್ ಸಿಟಿ ಕಾಮಗಾರಿಗಳು ಪೂರ್ಣ: ಭೈರತಿ ಬಸವರಾಜ್

ಸದ್ಯ ಭಟ್ಕಳ ಶಾಸಕ ಸುನಿಲ್ ನಾಯ್ಕ ಗ್ರಾಮಸ್ಥರಿಗೆ ಅವಾಜ್ ಹಾಕಿರೋ ವೀಡಿಯೋ ಫುಲ್ ವೈರಲ್ ಆಗಿದೆ. ಆದರೆ ಇದಕ್ಕೆ ಸ್ಪಷ್ಟನೆ ನೀಡಿರೋ ಶಾಸಕರು, ಚುನಾವಣೆ ಹತ್ತಿರ ಬಂದಿದ್ದರಿಂದ ಕಾಂಗ್ರೆಸ್ (Congress) ಮಾಜಿ ಶಾಸಕರ ಬೆಂಬಲಿಗರು ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿ ಪಡಿಸುತ್ತಿದ್ದಾರೆ. ಅವರಿಗೆಲ್ಲಾ ಹೆದರುವ ಶಾಸಕ ನಾನಲ್ಲ, ಜನರಿಗೋಸ್ಕರ ರಸ್ತೆ ಮಾಡುತ್ತೇನೆ ಎಂದಿದ್ದು, ಇದೆಲ್ಲ ಮಾಜಿ ಶಾಸಕರ ಪಿತೂರಿ ಎಂದಿದ್ದಾರೆ.

ಒಟ್ಟಾರೆ ಚುನಾವಣೆ ಸಮೀಪಿಸುತಿದ್ದಂತೆ ಕ್ಷೇತ್ರ ಮರೆತವರಿಗೂ ಮತದಾರರ ನೆನಪು ಬರುವುದು ಸಹಜ. ಹಾಗೆಯೇ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡುವ ಮೂಲಕ ಕ್ಷೇತ್ರದ ಮತದಾರರನ್ನು ಸೆಳೆಯಲು ಹಾಲಿ ಶಾಸಕರು ಮುಂದಾಗಿದ್ದು, ಜನಾಕ್ರೋಶಕ್ಕೆ ಕಾರಣವಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030882 0 0 0
<![CDATA[ಮಹಿಳಾ ಸಂಘಟನೆ ಮೊರೆ ಹೋದ ಮಹಿಳೆಗೆ ಶಾಕ್- ನೆರವಿಗೆ ಬಂದವಳೇ ಸಂತ್ರಸ್ತೆ ಪತಿ ಜೊತೆ ಮದ್ವೆ!]]> https://publictv.in/marriage-dokha-story-from-belagavi/ Wed, 15 Feb 2023 02:01:53 +0000 https://publictv.in/?p=1030893 ಬೆಳಗಾವಿ: ಆತ ಸರ್ಕಾರಿ ನೌಕರಿಯಲ್ಲಿದ್ರೂ ಕೆಲವೇ ವರ್ಷಗಳಲ್ಲಿ ನಿವೃತ್ತಿ ಹಂತಕ್ಕೂ ಬಂದಿದ್ದ. ಹಾಗೆ 23 ವರ್ಷಗಳ ಹಿಂದೆ ಮದುವೆಯಾಗಿರುವ ಆತನಿಗೆ ಮದುವೆಗೆ ಬಂದ ಮೂವರು ಮಕ್ಕಳಿದ್ದಾರೆ. ಆದರೆ ಮದುವೆಯಾದ ದಿನದಿಂದಲೂ ಈತನ ಕಿರುಕುಳ (Husband Torture) ಸಹಿಸಿಕೊಂಡಿದ್ದ ಪತ್ನಿ ಕೊನೆಗೂ ಕಾಟ ತಾಳಲಾರದೇ ಮಹಿಳಾ ಸಂಘಟನೆಗೆ ಹೋಗಿ ನ್ಯಾಯ ಕೇಳಿದ್ದಳು. ಗಂಡನಿಗೆ ವಾರ್ನ್ ಮಾಡುವಂತೆ ಮನವಿ ಮಾಡಿಕೊಂಡಿದ್ದಳು. ನ್ಯಾಯ ಬಗೆಹರಿಸುವುದಾಗಿ ಹೇಳಿದ್ದ ಮಹಿಳೆಯೇ ಇದೀಗ ದೊಡ್ಡ ಶಾಕ್ ನೀಡಿ ದೋಖಾ ಮಾಡಿದ್ದಾಳೆ.

ಬೆಳಗಾವಿ (Belagavi) ಯ ಹನುಮಾನ್ ನಗರದ ನಿವಾಸಿ ತಬ್ಸುಮ್, ಕಳೆದ 23 ವರ್ಷದ ಹಿಂದೆ ಕೇಂದ್ರಿಯ ಅಬಕಾರಿ ಮತ್ತು ಕಸ್ಟಮ್ಸ್ ಆಯುಕ್ತರ ಕಚೇರಿಯಲ್ಲಿ ಇನ್ಸ್‌ ಪೆಕ್ಟರ್ ಆಗಿರುವ ಬೆಳಗಾವಿಯ ಮೊಹಮ್ಮದ್ ಆಸೀಫ್ ಇನಾಮದಾರ ಎಂಬಾತನನ್ನ ಮದುವೆ ಆಗಿದ್ದರು. ಈ ದಂಪತಿಗೆ 21, 19, 17 ವರ್ಷದ ಮೂವರು ಗಂಡು ಮಕ್ಕಳಿದ್ದಾರೆ. ಆದರೆ ಮಕ್ಕಳು ಮದುವೆ ವಯಸ್ಸಿಗೆ ಬಂದ್ರೂ ಹೆಂಡತಿ ಜೊತೆಗೆ ಜಗಳ ಮಾಡುವುದನ್ನ ಆಸೀಫ್ ಬಿಟ್ಟಿರಲಿಲ್ಲ. ಪತ್ನಿಗೆ ನಿರಂತರವಾಗಿ ಕಿರುಕುಳ ಕೊಡ್ತಾನೆ ಇದ್ದ.‌ ಇದನ್ನೂ ಓದಿ: ಗೆಳತಿ ಹತ್ಯೆಗೈದು ಫ್ರಿಡ್ಜ್‌ನಲ್ಲಿಟ್ಟ – ಕೆಲವೇ ಗಂಟೆಯಲ್ಲೇ ಬೇರೊಬ್ಬಳನ್ನು ಮದುವೆಯಾದ

ಪತಿ ಕಿರುಕುಳ ತಾಳಲಾರದೇ ತಬ್ಸುಮ್ ಮಹಿಳಾ ಸಂಘಟನೆಯ ನಾಯಕಿ ಸೀಮಾ ಇನಾಮದಾರ್ ಬಳಿ ತನ್ನ ಕಷ್ಟ ಹೇಳಿಕೊಂಡಿದ್ದಾಳೆ. ಹೀಗಾಗಿ ಆಸೀಫ್ ನಂಬರ್ ಪಡೆದ ಸೀಮಾ ಮೊದಲು ಆತನಿಗೆ ಬೆದರಿಕೆ ಹಾಕಿದ್ದು, ಬಳಿಕ ಆತನೊಂದಿಗೆ ಸಲುಗೆಯಿಂದ ಮಾತಾಡಿ ತನ್ನ ಬುಟ್ಟಿಗೆ ಬೀಳಿಸಿಕೊಂಡಿದ್ದಾಳೆ. ಸಾಲದ್ದು ಅಂತ ಒಂದು ವಾರದ ಹಿಂದಷ್ಟೇ ಹೆಂಡತಿ ತಬ್ಸುಮ್‍ಗೆ ಗೊತ್ತಿಲ್ಲದಂತೆ ಆಸೀಫ್‍ನನ್ನ ಮದುವೆಯಾಗುವ ಮೂಲಕ ನಂಬಿದವರ ಕುತ್ತಿಗೆ ಕುಯ್ದಿದ್ದಾಳೆ. ಇದಾದ ನಾಲ್ಕು ದಿನದ ನಂತರ ಆಸೀಫ್ ತನ್ನ ಮಗನಿಗೆ ನಾನು ಮದುವೆಯಾಗಿದ್ದೇನೆ ಅಂತಾ ಫೋಟೋ ಕಳಿಸಿದ್ದಾನೆ. ಈ ವಿಚಾರ ತಬ್ಸುಮ್‍ಗೆ ಗೊತ್ತಾಗಿ ಗಂಡನಿಗೆ ಫೋನ್ ಮಾಡಿ ಬೈಯ್ದಿದ್ದಾಳೆ. ಬಳಿಕ ಮನೆಗೆ ಬಂದ ಆಸೀಫ್ ಹೆಂಡತಿ ತಬ್ಸುಮ್ ಮೇಲೆ ಹಲ್ಲೆ ಮಾಡಿ ಬ್ಲೇಡ್‍ನಿಂದ ಗಾಯ ಮಾಡಿ ಹೋಗಿದ್ದಾನೆ.

ಸದ್ಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಬ್ಸುಮ್ ತನ್ನ ಪರಿಸ್ಥಿತಿ ನೆನೆದು ಕಣ್ಣೀರಿಡುತ್ತಿದ್ದಾಳೆ. ನ್ಯಾಯಕೊಡಿಸ್ತೀನಿ ಅಂತ ಹೇಳಿ ಅನ್ಯಾಯ ಮಾಡಿದ ಸೀಮಾ ವಿರುದ್ಧ ಆಕ್ರೋಶ ಹೊರ ಹಾಕ್ತಾ ಇಬ್ಬರಿಗೂ ತಕ್ಕ ಶಾಸ್ತಿ ಆಗಬೇಕು ಅಂತಾ ಒತ್ತಾಯಿಸಿದ್ದಾಳೆ. ಮಹಿಳಾ ಠಾಣೆಯಲ್ಲಿ ಕೇಸ್ ದಾಖಲಿಸಿಕೊಂಡ ಪೊಲೀಸರು ಲಾಡ್ಜ್‍ನಲ್ಲಿದ್ದ ಆಸೀಫ್ ಹಾಗೂ ಸೀಮಾರನ್ನು ವಶಕ್ಕೆ ಪಡೆದಿದ್ದಾರೆ. ಒಟ್ಟಾರೆ ಗಂಡನನ್ನು ಸರಿ ದಾರಿಗೆ ತರಲು ಮಹಿಳಾ ಸಂಘಟನೆ ಬಳಿ ಹೋದ ಮಹಿಳೆಗೆ ದಾರಿಯೇ ಸಂಪೂರ್ಣ ಕತ್ತಲಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030893 0 0 0
<![CDATA[Shivamogga Airport ನಾಮಕರಣ ವಿವಾದ- ಉದ್ಘಾಟನೆಗೆ ಡೇಟ್ ಫಿಕ್ಸ್ ಆದ್ರೂ ಫೈನಲ್ ಆಗಿಲ್ಲ ಹೆಸರು!]]> https://publictv.in/shivamogga-airport-naming-controversy-date-fixed-for-inauguration-but-name-not-finalized/ Wed, 15 Feb 2023 02:30:15 +0000 https://publictv.in/?p=1030903 ಶಿವಮೊಗ್ಗ: ಜಿಲ್ಲೆಯ ಏರ್ ಪೋರ್ಟ್‍ಗೆ ಗಣ್ಯರ ಹೆಸರು ನಾಮಕರಣ ಮಾಡುವ ವಿಚಾರ ಮತ್ತಷ್ಟು ಕಾವು ಪಡೆದಿದೆ. ಮೊದಲಿಗೆ ಏರ್ ಪೋರ್ಟ್ ಗೆ ಯಡಿಯೂರಪ್ಪ ಹೆಸರು ಕೇಳಿಬಂದರೂ ಖುದ್ದು ಯಡಿಯೂರಪ್ಪನವರೇ ತಮ್ಮ ಹೆಸರು ಬೇಡ ಕುವೆಂಪು (kuvempu) ಹೆಸರಿಡಿ ಎಂದು ಪ್ರಸ್ತಾವನೆ ಇಟ್ಟಿದ್ರು. ಆದರೆ ಕುವೆಂಪು ಹೆಸರು ಬದಲಿಗೆ ಮತ್ತೊಬ್ಬರ ಹೆಸರಿಡಲು ಮಲೆನಾಡಲ್ಲಿ ಕೂಗು ಎದ್ದಿದೆ.

ದಶಕಗಳ ಕನಸಾದ ಶಿವಮೊಗ್ಗ ವಿಮಾನ ನಿಲ್ದಾಣ (Shivamogga Airport) ಈಗ ರೆಡಿಯಾಗಿದೆ. ಎಲ್ಲಾ ರೀತಿಯಲ್ಲಿಯೂ, ಲೋಹದ ಹಕ್ಕಿ ಹಾರಾಟಕ್ಕೆ ವಿಮಾನ ನಿಲ್ದಾಣ ಸಜ್ಜಾಗಿದೆ. ನೈಟ್ ಲ್ಯಾಂಡಿಂಗ್ ಸೇರಿದಂತೆ, ದೇಶದಲ್ಲಿಯೇ, ಅತ್ಯಂತ ಕಡಿಮೆ ಖರ್ಚಿನಲ್ಲಿ ರೆಡಿಯಾಗಿರೋ ಈ ವಿಮಾನ ನಿಲ್ದಾಣವನ್ನು ಖುದ್ದು ಪ್ರಧಾನಿ ನರೇಂದ್ರ ಮೋದಿ (Narendra Modi) ಯೇ ಫೆಬ್ರವರಿ 27ರಂದು ಉದ್ಘಾಟನೆಗೊಳಿಸಲಿದ್ದಾರೆ. ಆದರೆ ಉದ್ಘಾಟನೆಗೆ ಡೇಟ್ ಫಿಕ್ಸ್ ಆದರೂ ಇನ್ನೂ ಏರ್ ಪೋರ್ಟ್ ಗೆ ನಾಮಕರಣವೇ ಫೈನಲ್ ಆಗಿಲ್ಲ. ಏರ್ ಪೋರ್ಟ್ ಗೆ ನನ್ನ ಹೆಸರು ಬೇಡ ಕುವೆಂಪು ಹೆಸರಿಡಿ ಅಂತ ಬಿಎಸ್‍ವೈ ಹೇಳಿರುವುದಕ್ಕೆ ಕೆಲವರು ಸಂತೋಷ ವ್ಯಕ್ತಪಡಿಸಿದ್ರೆ, ಜಿಲ್ಲೆಯ ಪ್ರಬಲ ಸಮುದಾಯವೊಂದು ಕುವೆಂಪು ನಾಮಕರಣಕ್ಕೆ ಅಪಸ್ವರ ಎತ್ತಿದೆ. ಇದನ್ನೂ ಓದಿ: ಮೋದಿಯಿಂದ ಶಿವಮೊಗ್ಗದ ವಿಮಾನ ನಿಲ್ದಾಣ ಉದ್ಘಾಟನೆ: ಬಿಎಸ್‍ವೈ

ವಿವಿಧ ಹೆಸರುಗಳನ್ನು ಸೂಚಿಸಿ ಹೋರಾಟ ಮಾಡಿದವರೂ ಕುವೆಂಪು ಹೆಸರನ್ನು ಸ್ವಾಗತಿಸಿದ್ದರು. ಆದರೆ ಇದೀಗ ಜಿಲ್ಲೆಯ ಬಹು ಸಂಖ್ಯಾತ ಆರ್ಯ ಈಡಿಗ ಸಮಾಜದವರು ಸಂಘಟನೆ ಅಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ ನೇತೃತ್ವದಲ್ಲಿ ಕುವೆಂಪು ಹೆಸರನ್ನು ವಿರೋಧಿಸಿದ್ದಾರೆ. ಅಲ್ಲದೇ ಮಾಜಿ ಸಿ.ಎಂ ಮತ್ತು ವರ್ಣರಂಜಿತ ರಾಜಕಾರಣಿ ಎಂದೇ ಫೇಮಸ್ ಆಗಿದ್ದ ದಿ.ಎಸ್.ಬಂಗಾರಪ್ಪ ಹೆಸರನ್ನು ಏರ್ ಪೋರ್ಟ್ ಗೆ ಇಡಿ ಅಂತಾ ಒತ್ತಾಯಿಸಿದ್ದಾರೆ.

ಒಟ್ಟಾರೆ ಜನ ಸೇವೆಗೆ ಶಿವಮೊಗ್ಗದ ಏರ್ ಪೋರ್ಟ್ ಉದ್ಘಾಟನೆ ಏನೋ ಆಗ್ತಿದೆ. ಆದರೆ ಆ ಏರ್ ಪೋರ್ಟ್ ಅನ್ನು ಯಾವ ಹೆಸರಿನಲ್ಲಿ ಕರೆಯಬೇಕು ಎಂಬುದು ಮಾತ್ರ ಇನ್ನೂ ಫೈನಲ್ ಆಗಿಲ್ಲ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030903 0 0 0
<![CDATA[ಟರ್ಕಿ, ಸಿರಿಯಾ ಭೂಕಂಪ- ಸಾವಿನ ಸಂಖ್ಯೆ 41 ಸಾವಿರಕ್ಕೆ ಏರಿಕೆ]]> https://publictv.in/turkey-syria-earthquake-death-toll-rises-to-41-thousand/ Wed, 15 Feb 2023 03:27:55 +0000 https://publictv.in/?p=1030914 ಅಂಕಾರ: ಫೆಬ್ರವರಿ 6 ರಂದು ಸಂಭವಿಸಿದ ಮಾರಣಾಂತಿಕ ಭೂಕಂಪದಿಂದಾಗಿ (Earthquake) ಟರ್ಕಿ (Turkey) ಹಾಗೂ ಸಿರಿಯಾ (Syria) ದೇಶಗಳು ಅಕ್ಷರಶಃ ನಲುಗಿ ಹೋಗಿದೆ. ಇದೀಗ ಸಾವಿನ ಸಂಖ್ಯೆ 41,000 ತಲುಪಿದೆ. ಅವಶೇಷಗಳಡಿಯಿಂದ ಬದುಕುಳಿದವರ ಚೀರಾಟ ಇನ್ನೂ ಕೂಡಾ ಕೇಳಿಬರುತ್ತಿದೆ. ಬದುಕುಳಿದವರನ್ನು ರಕ್ಷಿಸಲು ರಕ್ಷಣಾ ತಂಡಗಳು ಕಳೆದೊಂದು ವಾರದಿಂದ ಹಗಲು ರಾತ್ರಿಯೆನ್ನದೇ ಶ್ರಮಿಸುತ್ತಿವೆ.

ಮಂಗಳವಾರ ಟರ್ಕಿಯಲ್ಲಿ ಅವಶೇಷಗಳಡಿಯಿಂದ 9 ಜನ ಬದುಕುಳಿದವರನ್ನು ರಕ್ಷಿಸಲಾಗಿದೆ. ನಿರಾಶ್ರಿತರು ಈಗ ಕೊರೆಯುವ ಚಳಿಯಲ್ಲಿ ಹಾಗೂ ಆಹಾರದ ಕೊರತೆಯಿಂದಾಗಿ ಹೆಣಗಾಡುತ್ತಿದ್ದಾರೆ. ನಗರವಿಡೀ ಸತ್ತ ಜನರ ವಾಸನೆ ಬರುತ್ತಿದೆ. ಅವಶೇಷಗಳಡಿ ಇನ್ನೂ ಹಲವರು ಜೀವಂತವಾಗಿರುವ ಸಾಧ್ಯತೆಯಿದ್ದು, ಎಲ್ಲರನ್ನೂ ರಕ್ಷಿಸುವ ಪ್ರಯತ್ನ ಮಾಡಲಾಗುತ್ತಿದೆ.

ಈಗಾಗಲೇ ಸುಮಾರು 2 ಕೋಟಿ ಜನರು ಭೂಕಂಪ ಪೀಡಿತ ಪ್ರದೇಶವನ್ನು ತೊರೆದಿದ್ದಾರೆ. ಭೂಕಂಪ ಪೀಡಿತ ಪ್ರದೇಶದಲ್ಲಿ ಇನ್ನೂ ನೂರಾರು ಕಟ್ಟಡಗಳು ವಾಸಕ್ಕೆ ಯೋಗ್ಯವಾಗಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ಭಾರತೀಯ ಸೇನೆಯಲ್ಲಿ ಮುಸ್ಲಿಮರಿಗೆ ಶೇ.30 ಮೀಸಲಾತಿ ಕೊಡಿ: ಜೆಡಿಯು ನಾಯಕ ಒತ್ತಾಯ

ಭಾರತ ಆಪರೇಷನ್ ದೋಸ್ತ್ ಅಡಿಯಲ್ಲಿ ಭೂಕಂಪ ಪೀಡಿತ ಟರ್ಕಿ ಹಾಗೂ ಸಿರಿಯಾಗೆ ಮಾನವೀಯ ವೈದ್ಯಕೀಯ ನೆರವು ನೀಡುವುದನ್ನು ಮುಂದುವರಿಸಿದೆ. ಔಷಧಗಳು, ರಕ್ಷಣಾತ್ಮಕ ವಸ್ತುಗಳು, 7 ಕೋಟಿ ರೂ. ಗೂ ಅಧಿಕ ಮೌಲ್ಯದ ಕ್ರಿಟಲ್ ಕೇರ್ ಉಪಕರಣಗಳನ್ನೊಳಗೊಂಡಂತೆ ತುರ್ತು ಪರಿಹಾರ ಸಾಮಾಗ್ರಿಗಳನ್ನು ರವಾನಿಸಿದೆ. ಇದನ್ನೂ ಓದಿ: Shivamogga Airport ನಾಮಕರಣ ವಿವಾದ- ಉದ್ಘಾಟನೆಗೆ ಡೇಟ್ ಫಿಕ್ಸ್ ಆದ್ರೂ ಫೈನಲ್ ಆಗಿಲ್ಲ ಹೆಸರು!

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030914 0 0 0
<![CDATA[ಕರ್ತವ್ಯಕ್ಕೆ ರಜೆ ಹಾಕಿ ಊರಿಗೆ ಬಂದಿದ್ದ ಯೋಧ ಆತ್ಮಹತ್ಯೆ!]]> https://publictv.in/soldier-commits-suicide-in-hassan/ Wed, 15 Feb 2023 02:55:30 +0000 https://publictv.in/?p=1030917 ಹಾಸನ: ಭಾರತೀಯ ಸೇನೆ (Indian Army) ಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಂಪನಗುಪ್ಪೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರೈತ ಹರೀಶ್ ಅವರ ದ್ವಿತಿಯ ಪುತ್ರ ಹೆಚ್.ಯೋಗೇಶ್ (28) ಆತ್ಮಹತ್ಯೆಗೆ ಶರಣಾದ ಯೋಧ (Soldier). ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಜ.4 ರಂದು ಕರ್ತವ್ಯಕ್ಕೆ ರಜೆ ಹಾಕಿ ಗ್ರಾಮಕ್ಕೆ ಬಂದಿದ್ದ ಯೋಗೇಶ್ ಅವರು ತಮ್ಮ ಪತ್ನಿ ದೀಕ್ಷಾ ಹಾಗೂ ಕುಟುಂಬಸ್ಥರೊಂದಿಗೆ ಒಂದು ತಿಂಗಳಿಂದ ಚೆನ್ನಾಗಿದ್ದರು.

ಮಂಗಳವಾರ ಬೆಳಗ್ಗೆ 10 ಗಂಟೆ ಸಮಯವಾದರೂ ಯೋಗೇಶ್ ಮಲಗಿದ್ದ ರೂಂ ಬಾಗಿಲು ತೆರೆದಿರಲಿಲ್ಲ. ಮನೆಯವರು ಎಷ್ಟು ಕೂಗಿದರೂ ಬಾಗಿಲು ತೆರೆಯದ ಕಾರಣ ಅನುಮಾನಗೊಂಡು ಬಾಗಿಲನ್ನು ಒಡೆದು ನೋಡಿದಾಗ ಯೋಗೇಶ್ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಕೂಡಲೇ ಕುಟುಂಬದವರು ಜಿಲ್ಲಾ ಆಸ್ಪತ್ರೆಗೆ ಕರೆ ತಂದಿದ್ದಾರೆ. ವೈದ್ಯರು ಪರೀಕ್ಷಿಸಿ ಯೋಧ ಯೋಗೀಶ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮೃತ ಯೋಧನ ಪಾರ್ಥೀವ ಶರೀರವನ್ನು ಮಂಗಳವಾರ ರಾತ್ರಿ ಹಂಪನಗುಪ್ಪೆ ಗ್ರಾಮಕ್ಕೆ ತಂದಿದ್ದು, ಗ್ರಾಮಸ್ಥರು ಮತ್ತು ಸಂಬಂಧಿಗಳ ಸಮ್ಮುಖದಲ್ಲಿ ಅಂತಿಮ ದರ್ಶನದ ಬಳಿಕ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮಹಿಳಾ ಸಂಘಟನೆ ಮೊರೆ ಹೋದ ಮಹಿಳೆಗೆ ಶಾಕ್- ನೆರವಿಗೆ ಬಂದವಳೇ ಸಂತ್ರಸ್ತೆ ಪತಿ ಜೊತೆ ಮದ್ವೆ!

ಯೋಗೇಶ್ ಅವರು 2011 ರಲ್ಲಿ ಹಾಸನದಲ್ಲಿ ನಡೆದ ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಿ ಸೇನೆಗೆ ಸೇರ್ಪಡೆಯಾಗಿದ್ದರು. ಕಳೆದ ಎರಡು ವರ್ಷದ ಹಿಂದೆ ಮದುವೆಯಾಗಿದ್ದು, ದಂಪತಿಗೆ ಮಕ್ಕಳಿರಲಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030917 0 0 0
<![CDATA[ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆಯ ಬಸ್ ಮದುವೆಯಲ್ಲಿ ಪ್ರತ್ಯಕ್ಷ- ಜನರಲ್ಲಿ ಅಚ್ಚರಿ]]> https://publictv.in/congress-party-prajadhwani-yatra-bus-was-present-at-the-wedding-in-nelamangala/ Wed, 15 Feb 2023 03:13:38 +0000 https://publictv.in/?p=1030923 ನೆಲಮಂಗಲ: ರಾಜ್ಯಾದ್ಯಂತ ಪ್ರಚಾರಕ್ಕಾಗಿ ಕಾಂಗ್ರೆಸ್ ಪಕ್ಷ (Congress Party) ಜನರನ್ನ ಸೆಳೆಯಲು, ತಮ್ಮ ಪಕ್ಷದ ಪ್ರಣಾಳಿಕೆಯನ್ನ ಜನರ ಬಳಿ ತಲುಪಿಸಲು ಪ್ರಜಾಧ್ವನಿ ಬಸ್ (Prajadwani Yatra) ಯಾತ್ರೆಯ ಮೂಲಕ ಮುಂದಾಗಿದ್ದು, ಇದೀಗ ಈ ಬಸ್ ಮದುವೆ ಸಮಾರಂಭದಲ್ಲಿ ಕಾಣಿಸಿಕೊಂಡು ಜನರ ಅಚ್ಚರಿಗೆ ಕಾರಣವಾಗಿದೆ.

ಬೆಂಗಳೂರು ಹೊರವಲಯ ನೆಲಮಂಗಲ (Nelamangala) ನಗರದ ಕುಣಿಗಲ್ ಬೈಪಾಸ್‍ನ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆಗೆ ಬಸ್ ಆಗಮಿಸಿದೆ. ಈ ಬಸ್ ಬಂದ ವೇಳೆ ಕೆಲಕಾಲ ಮದುವೆ ಮನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರು ಸೇರಿದಂತೆ ನಾಯಕರು ಬಂದ್ರಾ ಎಂದು ಜನರು ಜೋಶ್ ನಲ್ಲಿದ್ದರು ಎನ್ನಲಾಗಿದೆ. ಇದನ್ನೂ ಓದಿ: ರಾಜ್ಯಕ್ಕೆ ಟಿಪ್ಪು ಬೇಕಾ? ರಾಮಭಕ್ತರು ಬೇಕಾ?: ಕಟೀಲ್

ಕಾಂಗ್ರೆಸ್ ಒಂದು ತಿಂಗಳ ಹಿಂದೆ ಚಾಲನೆ ನೀಡಿದ್ದ ಪ್ರಜಾಧ್ವನಿಯ ಕೆಎ 02 ಎಜಿ 0855 ಬಸ್ ಬಾಡಿಗೆಗೆ ಬಂದಿದ್ದು, ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಚ್ಚರಿಗೆ ಕಾರಣವಾಗಿದೆ. ಈ ಬಸ್ಸಿನಲ್ಲಿ ಮದುವೆಗೆ ಕಾಂಗ್ರೆಸ್ ಪಕ್ಷದ ನಾಯಕರು ಬಂದ್ರಾ ಎಂಬ ಸಂಶಯದಲ್ಲಿ ಯಾರು ಕೂಡ ಇರಲ್ಲಿಲ್ಲ. ಈ ಬಸ್ ಮದುವೆ ದಿಬ್ಬಣಕ್ಕೆ ಹಾಜರಾಗಿದ್ದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (D.K Shivakumar) ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನವರು ಜೋಡೆತ್ತುಗಳಂತೆ ಆರಂಭಿಸಿದ ಬಸ್ ಯಾತ್ರೆ ಕೆಲವು ಕ್ಷೇತ್ರಗಳಲ್ಲಿ ಮಾತ್ರ ಸಂಚಾರ ಮಾಡಿದೆ. ರಾಜ್ಯದ ಅನೇಕ ಕ್ಷೇತ್ರಗಳಲ್ಲಿ ಸಮಾರಂಭ ಮಾಡಲು ದಿನಾಂಕ ನಿಗದಿಯಾಗಿದೆ. ಆದರೆ ಕಾಂಗ್ರೆಸ್ ಪ್ರಜಾಧ್ವನಿಯ ಸಮಾರಂಭದ ಬಿಡುವಿನ ವೇಳೆಯಲ್ಲಿ ಬಸ್ ಮದುವೆ ಕಾರ್ಯಕ್ರಮಕ್ಕೆ ಬಂದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030923 0 0 0
<![CDATA[ಭಾರತೀಯ ಸೇನೆಯಲ್ಲಿ ಮುಸ್ಲಿಮರಿಗೆ ಶೇ.30 ಮೀಸಲಾತಿ ಕೊಡಿ: ಜೆಡಿಯು ನಾಯಕ ಒತ್ತಾಯ]]> https://publictv.in/jdu-leader-gulam-rasool-balyawi-demands-30-per-cent-reservation-for-muslims-in-armed-forces/ Wed, 15 Feb 2023 03:17:09 +0000 https://publictv.in/?p=1030924 ರಾಂಚಿ: ಸೇನೆಯಲ್ಲಿ ಮುಸ್ಲಿಮರಿಗೆ (Muslims) (ಸಶಸ್ತ್ರ ಪಡೆ) ಶೇ.30 ರಷ್ಟು ಮೀಸಲಾತಿ ನೀಡಬೇಕು ಎಂದು ಜನತಾ ದಳ (ಯುನೈಟೆಡ್) (JDU) ಮುಖಂಡ ಗುಲಾಮ್ ರಸೂಲ್ ಬಲ್ಯಾವಿ (Gulam Rasool Balyawi) ಒತ್ತಾಯಿಸಿದ್ದಾರೆ.

ಬಿಜೆಪಿ (BJP) ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪಕ್ಷವು ತನ್ನ ಅಪರಾಧಗಳನ್ನು ಮುಚ್ಚಿಡಲು ಸೇನೆಯ ಹಿಂದೆ ಅಡಗಿದೆ. ಸೈನಿಕರ ಶೌರ್ಯ ಮತ್ತು ಧೈರ್ಯದ ಲಾಭವನ್ನು ಬಿಜೆಪಿ ಪಡೆದುಕೊಂಡಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಗೆಳತಿ ಹತ್ಯೆಗೈದು ಫ್ರಿಡ್ಜ್‌ನಲ್ಲಿಟ್ಟ – ಕೆಲವೇ ಗಂಟೆಯಲ್ಲೇ ಬೇರೊಬ್ಬಳನ್ನು ಮದುವೆಯಾದ

ಬಿಜೆಪಿ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ಸೇನೆಯ ಹಿಂದೆ ಅಡಗಿಕೊಂಡಿದೆ. ಬಿಜೆಪಿಯವರು ಮತಕ್ಕಾಗಿ ಸೈನಿಕರ ರಕ್ತದೊಂದಿಗೆ ರಾಜಿ ಮಾಡಿಕೊಂಡಿದ್ದಾರೆ. ಅವರು ನಮ್ಮ ಪಡೆಗಳ ತ್ಯಾಗ, ಶೌರ್ಯ ಮತ್ತು ಹುತಾತ್ಮರ ಲಾಭವನ್ನು ಪಡೆದುಕೊಂಡಿದ್ದಾರೆ. ಸೇನೆಯ ಮೇಲೆ ನಮಗೆ ನಂಬಿಕೆ ಇದೆ. ಸಶಸ್ತ್ರ ಪಡೆಗಳಲ್ಲಿ ಮುಸ್ಲಿಮರಿಗೆ ಶೇಕಡಾ 30 ರಷ್ಟು ಮೀಸಲಾತಿ ನೀಡಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾದರು. ಪುಲ್ವಾಮಾ ಭಯೋತ್ಪಾದಕ ದಾಳಿಗೆ ಫೆ.14ಕ್ಕೆ ನಾಲ್ಕು ವರ್ಷ. ಈ ವೇಳೆ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸುವ ವೇಳೆ ಜೆಡಿಯು ನಾಯಕ ಈ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಏರ್‌ಬಸ್‌-ಬೋಯಿಂಗ್‌ ಜೊತೆ ಮೆಗಾ ಡೀಲ್‌: ವಿಶ್ವದಾಖಲೆ ನಿರ್ಮಿಸಿದ ಏರ್‌ ಇಂಡಿಯಾ

2019ರ ಫೆಬ್ರವರಿ 14ರಂದು ಜಮ್ಮು-ಶ್ರೀನಗರ ಹೆದ್ದಾರಿಯ ಪುಲ್ವಾಮದ ಅವಂತಿಪುರದಲ್ಲಿ ಪಾಕಿಸ್ತಾನದ ಜೈಷ್‌–ಇ– ಮೊಹಮ್ಮದ್‌ ಉಗ್ರ ಸಂಘಟನೆ ದಾಳಿ ಮಾಡಿತ್ತು. ಪುಲ್ವಾಮದ ಅವಂತಿಪುರ ಹೆದ್ದಾರಿಯಲ್ಲಿ ಒಟ್ಟು 70 ವಾಹನಗಳಲ್ಲಿ 2500 ಸಿಆರ್‌ಪಿಎಫ್ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. 70 ವಾಹನಗಳು ಸರತಿ ಸಾಲಿನಲ್ಲಿ ತೆರಳುತ್ತಿದ್ದವು. ಈ ಸಾಲಿನಲ್ಲಿ ನಿರ್ದಿಷ್ಟ ಬಸ್‌ವೊಂದರ ಬಳಿಗೆ ಸ್ಫೋಟಕ ತುಂಬಿದ್ದ ಕಾರು ತರುವಲ್ಲಿ ಯಶಸ್ವಿಯಾಗಿದ್ದ ಉಗ್ರರು ಎರಡು ಬಸ್‌ಗಳನ್ನು ಸ್ಫೋಟಿಸಿದ್ದರು. ಜೈಷ್‌–ಇ– ಮೊಹಮ್ಮದ್‌ ಉಗ್ರರು ನಡೆಸಿದ್ದ ಬಾಂಬ್ ಸ್ಫೋಟದಲ್ಲಿ ಸಿಆರ್‌ಪಿಎಫ್‌ನ 40 ಯೋಧರು ಹುತಾತ್ಮರಾದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030924 0 0 0
<![CDATA[ಹುಡುಗಿಯರನ್ನು ಚುಡಾಯಿಸಿಬೇಡ ಎಂದಿದ್ದಕ್ಕೆ ಅಪಹರಿಸಿ ಹತ್ಯೆ]]> https://publictv.in/man-kidnapped-and-murdered-in-mysuru/ Wed, 15 Feb 2023 04:05:46 +0000 https://publictv.in/?p=1030939 ಮೈಸೂರು: ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು. ವ್ಯಕ್ತಿಯನ್ನು ಅಪಹರಿಸಿ (Kidnap) ಕೊಲೆ ಮಾಡಿದ ವಿಲಕ್ಷಣ ಘಟನೆಯೊಂದು ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ.

ಮೃತನನ್ನು ಸಯ್ಯದ್ ಮನ್ಸೂರ್ (32) ಎಂದು ಗುರುತಿಸಲಾಗಿದೆ. ಇವರು ಮೈಸೂರಿ (Mysuru) ನ ಕಲ್ಯಾಣಗಿರಿ ನಿವಾಸಿ. ಭಾನುವಾರದಿಂದ ಮನ್ಸೂರ್ ನಾಪತ್ತೆಯಾಗಿದ್ದು, ಎನ್ ಆರ್ ಮೊಹಲ್ಲಾದ ಜಬೀ ಸೈಯದ್ ಝೈನುಲ್ಲಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಮನ್ಸೂರ್ ಕೊಲೆಯಾಗಿ ಮೃತದೇಹ ಪತ್ತೆಯಾಗಿದೆ.

ಕೊಲೆಯಾಗಿದ್ದು ಯಾಕೆ..?: ಜಬೀ ಎಂಬಾತ ಹುಡುಗಿಯರನ್ನು ಚುಡಾಯಿಸುತ್ತಿದ್ದನು. ಇದನ್ನು ಗಮನಿಸಿದ್ದ ಮನ್ಸೂರ್, ಜಬೀಗೆ ಬುದ್ಧಿವಾದ ಹೇಳಿದ್ದಾರೆ. ಇದರಿಂದ ರೊಚ್ಚಿಗೆದ್ದ ಜಬೀ, ಮನ್ಸೂರ್‍ನನ್ನು ಕಿಡ್ನಾಪ್ ಮಾಡಿದ್ದಾನೆ. ನಂತರ ಜಬೀ ಹಾಗೂ ಝೈನುಲ್ಲಾ ಮತ್ತೆ ಇಬ್ಬರು ಸೇರಿ ಕೊಲೆ ಮಾಡಿದ್ದಾರೆ. ಇದೀಗ ಪಾಂಡವಪುರ ನಾಲೆಯಲ್ಲಿ ಮನ್ಸೂರ್ ಶವ ಪತ್ತೆಯಾಗಿದೆ.

ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಎನ್ ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕರ್ತವ್ಯಕ್ಕೆ ರಜೆ ಹಾಕಿ ಊರಿಗೆ ಬಂದಿದ್ದ ಯೋಧ ಆತ್ಮಹತ್ಯೆ!

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030939 0 0 0
<![CDATA[ಬೆಡ್‌ರೂಮ್‌ನಲ್ಲಿ ಮಲಗಿದ ಸ್ಥಿತಿಯಲ್ಲಿ ಯೂಟ್ಯೂಬರ್‌ ಮೃತದೇಹ ಪತ್ತೆ]]> https://publictv.in/youtuber-found-dead-at-home-in-chhattisgarh/ Wed, 15 Feb 2023 04:13:17 +0000 https://publictv.in/?p=1030950 ರಾಯ್ಪುರ: ಛತ್ತೀಸ್‌ಗಢದ (Chhattisgarh) ಜಂಜ್‌ಗಿರ್ ಚಂಪಾದಲ್ಲಿ ಮನೆಯೊಂದರ ಬೆಡ್‌ರೂಮ್‌ನಲ್ಲಿ ಯೂಟ್ಯೂಬರ್‌ ಮೃತದೇಹ ಪತ್ತೆಯಾಗಿದೆ. ಮೃತರನ್ನು ಇಶಿಕಾ ಶರ್ಮಾ ಎಂದು ಗುರುತಿಸಲಾಗಿದೆ. ಆಕೆಯ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ.

ಶರ್ಮಾ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ದೈಹಿಕ ಹಲ್ಲೆ ಮತ್ತು ಉಸಿರುಗಟ್ಟುವಿಕೆಯಿಂದ ಆಕೆ ಸಾವನ್ನಪ್ಪಿದ್ದಾಳೆ ಎಂದು ವರದಿಗಳು ಬಹಿರಂಗಪಡಿಸಿವೆ. ಇಶಿಕಾ ಮತ್ತು ಆಕೆಯ ಸಹೋದರ ಹಿಂದಿನ ರಾತ್ರಿ ಹೋಟೆಲ್‌ಗೆ ಊಟಕ್ಕೆ ಹೋಗಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇದನ್ನೂ ಓದಿ: ಭಾರತೀಯ ಸೇನೆಯಲ್ಲಿ ಮುಸ್ಲಿಮರಿಗೆ ಶೇ.30 ಮೀಸಲಾತಿ ಕೊಡಿ: ಜೆಡಿಯು ನಾಯಕ ಒತ್ತಾಯ

ಪ್ರಮುಖ ಆರೋಪಿಯಾದ ಸಹೋದರನೊಂದಿಗೆ ಹೆಚ್ಚಿನ ಜನರು ಇದ್ದರು ಎಂದು ಶಂಕಿಸಲಾಗಿದೆ. ಆಕೆಯ ಸಾವಿಗೆ ನಿಖರ ಕಾರಣವನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಹೋಟೆಲ್‌ನಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ.

ಘಟನೆ ನಡೆದ ದಿನ ಇಶಿಕಾ ಪೋಷಕರು ಊರಿನಿಂದ ಹೊರಗಿದ್ದ ಕೊರ್ಬಾದಲ್ಲಿ ಇದ್ದರು. ಇಶಿಕಾ ತನ್ನ ತಾಯಿಯೊಂದಿಗೆ ಫೋನ್‌ನಲ್ಲಿ ಕೊನೆಯ ಸಂಭಾಷಣೆ ನಡೆಸಿದ್ದಳು. ಸೋಮವಾರ ಬೆಳಗ್ಗೆ ಆಕೆಯ ತಂದೆ ಪತ್ರಕರ್ತ ಗೋಪಾಲ್ ಶರ್ಮಾ ಇಶಿಕಾಗೆ ಕರೆ ಮಾಡಿದಾಗ ಫೋನ್ ತೆಗೆಯಲಿಲ್ಲ. ನಂತರ ಮಗನಿಗೆ ಕರೆ ಮಾಡಿದ್ದಾರೆ. ಆತನೂ ಉತ್ತರಿಸಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಗೆಳತಿ ಹತ್ಯೆಗೈದು ಫ್ರಿಡ್ಜ್‌ನಲ್ಲಿಟ್ಟ – ಕೆಲವೇ ಗಂಟೆಯಲ್ಲೇ ಬೇರೊಬ್ಬಳನ್ನು ಮದುವೆಯಾದ

ಘಟನೆಯಾದ ಮಾರನೇ ದಿನ ಬೆಳಗ್ಗೆ ವಾಚ್‌ಮನ್ ಮನೆಗೆ ಬಂದಾಗ ಮನೆಯ ಮುಂಭಾಗದ ಗೇಟ್ ತೆರೆದಿರುವುದು ಕಂಡು ಬಂದಿದೆ. ಗೋಪಾಲ್ ಶರ್ಮಾ ಅವರ ಮಗ ತನ್ನ ಕೋಣೆಯೊಳಗೆ ಮಲಗಿದ್ದ. ಇಶಿಕಾ ಅವರ ಮೃತದೇಹ ಆಕೆಯ ಮಲಗುವ ಕೋಣೆಯಲ್ಲಿ ಬಿದ್ದಿತ್ತು. ವಾಚ್‌ಮನ್‌ ಇದನ್ನು ಗಮನಿಸಿ, ಇಶಿಕಾಳ ಸಹೋದರನನ್ನು ಎಬ್ಬಿಸಿದ್ದಾನೆ. ನಂತರ ಮನೆಯವರಿಗೆ ವಿಷಯ ತಿಳಿಸಿದ್ದಾರೆ.

ಇಶಿಕಾ ಶರ್ಮಾ ಮತ್ತು ಆಕೆಯ ಸಹೋದರನೊಂದಿಗೆ ಮತ್ತೊಬ್ಬ ಯುವಕ ವಾಸಿಸುತ್ತಿದ್ದ. ಆದರೆ ಘಟನೆ ನಂತರ ಆತ ಪರಾರಿಯಾಗಿದ್ದಾನೆ. ಇಶಿಕಾ ಮತ್ತು ಅವಳ ಸಹೋದರನ ಮೊಬೈಲ್ ಮತ್ತು ಸ್ಕೂಟರ್ ಕಾಣೆಯಾಗಿದೆ. ಪರಾರಿಯಾಗಿರುವ ಯುವಕನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030950 0 0 0
<![CDATA[ವ್ಯಾಲೆಂಟೈನ್ ದಿನದಂದು ವಿಶ್ ಮಾಡಿ ನಟಿ ಜಾಕ್ವೆಲಿನ್ ಗೆ ಶಾಕ್ ಕೊಟ್ಟ ಸುಕೇಶ್]]> https://publictv.in/sukesh-shocked-actress-jacqueline-by-making-a-wish-on-valentines-day/ Wed, 15 Feb 2023 06:29:00 +0000 https://publictv.in/?p=1030954 ಹುಕೋಟಿ ವಂಚನೆ ಆರೋಪದಲ್ಲಿ ಜೈಲುವಾಸ ಅನುಭವಿಸುತ್ತಿರುವ ಸುಕೇಶ್ ಚಂದ್ರಶೇಖರ್ ಪ್ರೇಮಿಗಳ ದಿನದಂದು ಗೆಳತಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಶುಭಾಶಯ ಕೋರಿ ಶಾಕ್ ಕೊಟ್ಟಿದ್ದಾರೆ. ಸುಕೇಶ್ ಮತ್ತು ಜಾಕ್ವೆಲಿನ್ ಡೇಟಿಂಗ್ ಮಾಡುತ್ತಿದ್ದರು ಎನ್ನುವ ವಿಚಾರವೇನೂ ಗುಟ್ಟಾಗಿ ಉಳಿದಿರಲಿಲ್ಲ. ಆದರೆ, ಜಾರಿ ನಿರ್ದೇಶನಾಲಯ ಸುಕೇಶ್ ಮೇಲೆ ಪ್ರಕರಣ ದಾಖಲಿಸುತ್ತಿದ್ದಂತೆ ಜಾಕ್ವೆಲಿನ್ ಅಂತರ ಕಾಪಾಡಿಕೊಂಡಿದ್ದರು.

ವಂಚನೆ ಮಾಡಿರುವ ಬಹುಕೋಟಿ ಹಣದಲ್ಲಿ ನಟಿ, ಗೆಳತಿ ಜಾಕ್ವೆಲಿನ್ ಗೆ ಆರೋಪಿ ಸುಕೇಶ್ ಹಲವು ವಸ್ತುಗಳನ್ನು ಉಡುಗೊರೆಯಾಗಿ ಕೊಡಿಸಿದ್ದಾನೆ ಎಂದು ಜಾರಿ ನಿರ್ದೇಶನಾಲಯ ಪತ್ತೆ ಮಾಡಿತ್ತು. ವಿಚಾರಣೆಗೆ ಬರುವಂತೆ ಜಾಕ್ವೆಲಿನ್ ಗೂ ನೋಟಿಸ್ ಜಾರಿ ಮಾಡಿತ್ತು. ಕೋರ್ಟಿಗೂ ಚಾರ್ಜ್ ಶೀಟ್ ಸಲ್ಲಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಕ್ವೆಲಿನ್ ಜಾಮೀನು ಕೂಡ ಪಡೆದುಕೊಂಡಿದ್ದರು. ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸುಕೇಶ್ ನಿಂದ ಜಾಕ್ವೆಲಿನ್ ಅಂತರ ಕಾಪಾಡಿಕೊಂಡಿದ್ದರು. ಇದನ್ನೂ ಓದಿ: ವಿಶೇಷ ಫೋಟೋ ಶೇರ್‌ ಮಾಡಿ ತಮನ್ನಾ ಜೊತೆಗಿನ ಪ್ರೀತಿ ಅಧಿಕೃತಗೊಳಿಸಿದ ವಿಜಯ್ ವರ್ಮಾ

ಸುಕೇಶ್ ಹಾಗೂ ಆತನ ಮತ್ತೋರ್ವ ಗೆಳತಿಯಿಂದಾಗಿ ತನಗೆ ಮೋಸವಾಗಿದೆ ಎಂದು ಮೊನ್ನೆಯಷ್ಟೇ ಜಾಕ್ವೆಲಿನ್ ಹೇಳಿಕೆ ನೀಡಿದ್ದರು. ಹಲವು ಆರೋಪಗಳನ್ನೂ ಮಾಡಿದ್ದರು. ಸುಕೇಶ್ ಮೇಲೆ ಏನೇ ಆರೋಪ ಮಾಡಿದರೂ, ಇನ್ನೂ ತಾನು ಜಾಕ್ವೆಲಿನ್ ನನ್ನು ಪ್ರೀತಿಸುತ್ತಿರುವ ವಿಚಾರವನ್ನು ವಿಶ್ ಮಾಡುವ ಮೂಲಕ ಸುಕೇಶ್ ಸಾಬೀತು ಪಡಿಸಿದ್ದಾರೆ. ಮಾಧ್ಯಮಗಳ ಮುಂದೆಯೇ ಶುಭಾಶಯ ಕೋರಿದ್ದಾರೆ.

ಸುಕೇಶ್ ಹೇಳಿರುವ ಶುಭಾಶಯವನ್ನು ಜಾಕ್ವೆಲಿನ್ ಹೇಗೆ ಸ್ವೀಕರಿಸುತ್ತಾರೋ ಗೊತ್ತಿಲ್ಲ. ಆದರೆ, ಸುಕೇಶ್ ನಿಂದಾಗಿ ತಮಗೆ ಸಾಕಷ್ಟು ತೊಂದರೆ ಆಗಿದೆ ಎನ್ನುವುದನ್ನು ಪದೇ ಪದೇ ಅವರು ಹೇಳುತ್ತಲೇ ಇರುತ್ತಾರೆ. ಸುಕೇಶ್ ಮಾತಿಗೆ ಜಾಕ್ವೆಲಿನ್ ಏನು ಹೇಳುತ್ತಾರೆ ಎನ್ನುವುದನ್ನು ಕಾದು ನೋಡಬೇಕು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030954 0 0 0
<![CDATA[ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್. ಹೊನ್ನಪ್ಪ ವಿಧಿವಶ]]> https://publictv.in/former-member-of-legislative-council-h-honnappa-passed-away/ Wed, 15 Feb 2023 05:43:33 +0000 https://publictv.in/?p=1030955 ಮಂಡ್ಯ: ವಿಧಾನ ಪರಿಷತ್ (Vidhana Parishad) ಮಾಜಿ ಸದಸ್ಯ ಹೆಚ್.ಹೊನ್ನಪ್ಪ (H Honnappa) ವಿಧಿವಶರಾಗಿದ್ದಾರೆ.

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗಿನ ಜಾವ ನಿಧನರಾಗಿದ್ದಾರೆ. ಮಂಡ್ಯ (Mandya) ತಾಲೂಕಿನ ಇಂಡುವಾಳು ಗ್ರಾಮದವರಾದ ಹೊನ್ನಪ್ಪ 1998ರಲ್ಲಿ ಜೆಡಿಎಸ್‍ನಿಂದ ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನಪರಿಷತ್ ಗೆ ಆಯ್ಕೆಯಾಗಿದ್ದರು.

1998 ರಿಂದ 2004ರ ವರೆಗೆ ಎಂಎಲ್‍ಸಿ ಆಗಿ ಕರ್ತವ್ಯವನ್ನು ನಿರ್ವಹಿಸಿದ್ದರು. ಬಳಿಕ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಎಂಎಲ್‍ಸಿ ಹೊನ್ನಪ್ಪ ಬಿಜೆಪಿ (BJP) ಜಿಲ್ಲಾಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ಇದನ್ನೂ ಓದಿ: ಹುಡುಗಿಯರನ್ನು ಚುಡಾಯಿಸಿಬೇಡ ಎಂದಿದ್ದಕ್ಕೆ ಅಪಹರಿಸಿ ಹತ್ಯೆ

ಇಂದು ಸಂಜೆ 4 ಗಂಟೆಗೆ ತಮ್ಮ ಹುಟ್ಟೂರಾದ ಇಂಡುವಾಳು ಗ್ರಾಮದಲ್ಲಿ ಅವರ ಅಂತ್ಯ ಸಂಸ್ಕಾರ ನಡೆಯಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030955 0 0 0
<![CDATA[ಕಾರು ಬಾಂಬ್‌ ಸ್ಫೋಟ ಪ್ರಕರಣ - ಕರ್ನಾಟಕ, ತಮಿಳುನಾಡು, ಕೇರಳದ 60 ಸ್ಥಳಗಳಲ್ಲಿ NIA ದಾಳಿ]]> https://publictv.in/nia-raids-across-tn-kerala-karnataka-in-coimbatore-car-bomb-probe/ Wed, 15 Feb 2023 05:02:26 +0000 https://publictv.in/?p=1030956 ಚೆನ್ನೈ: ಕೊಯಮತ್ತೂರಿನಲ್ಲಿ ಕಾರು ಬಾಂಬ್‌ (Coimbatore Car Bomb Blast) ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು (Tamil Nadu), ಕೇರಳ (Kerala) ಹಾಗೂ ಕರ್ನಾಟಕದ (Karnataka) ಅನೇಕ ಕಡೆಗಳಲ್ಲಿ ಎನ್‌ಐಎ (NIA) ದಾಳಿ ನಡೆಸಿದೆ.

ಕೊಯಮತ್ತೂರು ಆತ್ಮಾಹುತಿ ದಾಳಿಯಲ್ಲಿ ಚೆನ್ನೈ ನಗರ ಮತ್ತು ತಮಿಳುನಾಡಿನ ಹಲವು ಜಿಲ್ಲೆಗಳ 60 ಕ್ಕೂ ಹೆಚ್ಚು ಸ್ಥಳಗಳಲ್ಲಿ ಎನ್ಐಎ ದಾಳಿ ನಡೆಸಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕಿತ ಆತ್ಮಹತ್ಯಾ ಬಾಂಬರ್ ದಾಳಿಯ ತೀವ್ರತೆಯನ್ನು ಪರಿಗಣಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಹಲವು ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬೆಡ್‌ರೂಮ್‌ನಲ್ಲಿ ಮಲಗಿದ ಸ್ಥಿತಿಯಲ್ಲಿ ಯೂಟ್ಯೂಬರ್‌ ಮೃತದೇಹ ಪತ್ತೆ

ಐಸಿಸ್ ಭಯೋತ್ಪಾದಕ ಸಂಘಟನೆಯನ್ನು ಬೆಂಬಲಿಸಿರುವ ಬಗ್ಗೆ ಶಂಕಿತರು ಇರುವ ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ. ತಮಿಳುನಾಡಿನಲ್ಲಿ ಚೆನ್ನೈ, ಕೊಯಮತ್ತೂರು, ಮೈಲಾಡುತುರೈ, ತಿರುನಲ್ವೇಲಿ ಮತ್ತು ತೆಂಕಶಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸಲಾಗಿದೆ.

ತಮಿಳುನಾಡಿನ ಕೊಯಮತ್ತೂರಿನ ಉಕ್ಕಡಂ ದೇವಾಲಯದ ಬಳಿ ಕಾರ್ ಬ್ಲಾಸ್ಟ್ ನಡೆದಿತ್ತು. ಇಲ್ಲಿ ಒರ್ವ ವ್ಯಕ್ತಿ ಸಾವನ್ನಪ್ಪಿದ್ದ. ಈ ಸಂಬಂಧ ತನಿಖೆ ನಡೆಸಲಾಗಿತ್ತು. ಇದೇ ವೇಳೆ ಕರ್ನಾಟಕದ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು. ಈ ಪ್ರಕರಣದಲ್ಲಿ ಎನ್‌ಐಎ ಅಧಿಕಾರಿಗಳು ಶಾರೀಕ್ ಬಂಧನ ಮಾಡಿದ್ರು. ಇದನ್ನೂ ಓದಿ: ಟರ್ಕಿ, ಸಿರಿಯಾ ಭೂಕಂಪ- ಸಾವಿನ ಸಂಖ್ಯೆ 41 ಸಾವಿರಕ್ಕೆ ಏರಿಕೆ

ತನಿಖೆ ನಡೆಸಿದ ವೇಳೆ ಕೊಯಮತ್ತೂರು ಬ್ಲಾಸ್ಟ್‌ಗೂ ಮಂಗಳೂರು ಕುಕ್ಕರ್ ಬ್ಲಾಸ್ಟ್‌ಗೂ ಸಂಬಂಧ ಇರೋದು ಕಂಡು ಬಂದಿತ್ತು. ಎರಡು ಪ್ರಕರಣ ತನಿಖೆ ನಡೆಸುತ್ತಿದ್ದ ಎನ್‌ಐಎ ಬೆಂಗಳೂರಿನ ಥಣಿಸಂದ್ರದಲ್ಲಿ ದಾಳಿ ನಡೆಸಿ ಮೊಹಮ್ಮದ್ ಆರೀಫ್ ಎಂಬಾತನನ್ನು ಬಂಧಿಸಿದ್ದರು. ಅದೇ ದಿನ ಮಹಾರಾಷ್ಟ್ರ ನಿವಾಸಿ ಹಮ್ರಾಝ್ ವರ್ಷಿದ್ ಶೇಖ್ ಎಂಬಾತನನ್ನ ಬಂಧನ ಮಾಡಲಾಗಿತ್ತು.

ನಿಷೇಧಿತ ಸಂಘಟನೆಗಳಿಗೆ ಯುವಕರನ್ನು ಸೆಳೆಯುವುದು, ದೇಶ ವಿರೋಧಿ ಚಟುವಟಿಕೆಗಳಲ್ಲಿ ಯುವಕರನ್ನು ಭಾಗಿಯಾಗುವಂತೆ ಪ್ರಚೋದನೆ ಮಾಡುತ್ತಿದ್ದ ಬಗ್ಗೆ ಮಾಹಿತಿಗಳು ಲಭ್ಯವಾಗಿತ್ತು. ಅದರ ಮುಂದುವರಿದ ಭಾಗವಾಗಿ ಮತ್ತೆ ಎನ್‌ಐಎ ದಾಳಿ ನಡೆಸಿ ತನಿಖೆ ನಡೆಸಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030956 0 0 0
<![CDATA[ಅಕ್ರಮ ಕೆಲಸಗಳಿಗೆ ಕೈ ಹಾಕ್ಬೇಡಿ, ನಾವು ಅಧಿಕಾರಕ್ಕೆ ಬಂದ್ಮೇಲೆ ತನಿಖೆ ನಡೆಸ್ತೀವಿ: ಸಿದ್ದರಾಮಯ್ಯ ಎಚ್ಚರಿಕೆ]]> https://publictv.in/dont-indulge-in-illegal-activities-we-will-investigate-once-we-come-to-power-siddaramaiah-warns/ Wed, 15 Feb 2023 05:09:26 +0000 https://publictv.in/?p=1030958 ಬೆಂಗಳೂರು: ಅಕ್ರಮ ಕೆಲಸಗಳಿಗೆ ಕೈ ಹಾಕಬೇಡಿ. ನಾವು ಅಧಿಕಾರಕ್ಕೆ ಬರುತ್ತೇವೆ. ಬಳಿಕ ಎಲ್ಲಾ ಅಕ್ರಮಗಳ ತನಿಖೆಗೆ ಸಮಿತಿ ರಚನೆ ಮಾಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಬಿಜೆಪಿಗೆ (BJP) ಎಚ್ಚರಿಕೆ ನೀಡಿದ್ದಾರೆ.

ಬುಧವಾರ ಡಿಕೆ ಶಿವಕುಮಾರ್ (DK Shivakumar) ಹಾಗೂ ರಣದೀಪ್ ಸುರ್ಜೇವಾಲ (Randeep Surjewala) ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಈ ಸರ್ಕಾರ ರಾಜ್ಯದ ಬೊಕ್ಕಸವನ್ನು ಲೂಟಿ ಮಾಡಲು ಪ್ರಾರಂಭಿಸಿದೆ. ಚುನಾವಣೆಗೆ ಇನ್ನೊಂದೇ ತಿಂಗಳು ಬಾಕಿ ಇರುವುದು. ಚುನಾವಣೆಗೆ ದುಡ್ಡು ಮಾಡಿಕೊಳ್ಳೋದಕ್ಕೋಸ್ಕರ ಅಸಮಾಧಾನ ಇರುವ ಮಂತ್ರಿಗಳು, ಶಾಸಕರಿಗೆ ದುಡ್ಡು ಮಾಡಿಕೊಡಲು ನೀರಾವರಿ ಇಲಾಖೆಯಲ್ಲಿ ಟೆಂಡರ್ ಕರೆಯುತ್ತಿದ್ದಾರೆ. ಪಾರದರ್ಶಕತೆ ಇಲ್ಲದೆ, ತರಾತುರಿಯಲ್ಲಿ ಕಾಮಗಾರಿ ಮಾಡಲು ಮುಂದಾಗಿದ್ದಾರೆ. ಕಮಿಷನ್ ಹೊಡೆಯಲು ಹೀಗೆ ಮಾಡುತ್ತಿದ್ದಾರೆ. ಇದು 40% ಕಮಿಷನ್‌ನ ಮುಂದುವರಿದ ಭಾಗ. ಟೆಂಡರ್ ಮೊತ್ತ ಹೆಚ್ಚಳ ಮಾಡುತ್ತಿದ್ದು, ಬೇಕಾದವರಿಗೆ ಗುತ್ತಿಗೆ ಕೊಡುತ್ತಿದ್ದಾರೆ. ಜನರ ಹಣವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಪೆಂಡಿಂಗ್ ಬಿಲ್ಸ್ 20 ಸಾವಿರ ಕೋಟಿ ರೂ. ಇದೆ. ಮುಖ್ಯಮಂತ್ರಿಗಳ ಕಚೇರಿಯಲ್ಲೇ ಕಮಿಷನ್ ನಡೆಯುತ್ತಿದೆ. ಸೀನಿಯಾರಿಟಿ ಮೇಲೆ ಬಿಲ್ ಪೆಂಡಿಂಗ್ ಕ್ಲಿಯರ್ ಮಾಡುತ್ತಿಲ್ಲ. ಬದಲಿಗೆ ಜಾಸ್ತಿ ಕಮಿಷನ್ ಕೊಟ್ಟವರ ಬಿಲ್ ಮಾತ್ರ ಕ್ಲಿಯರ್ ಮಾಡುತ್ತಿದ್ದಾರೆ. ಅಧಿಕಾರಿಗಳಿಗೆ, ಗುತ್ತಿಗೆದಾರರಿಗೆ ನಾವು ಎಚ್ಚರಿಕೆ ಕೊಡುತ್ತಾ ಇದ್ದೇವೆ, ಹುಷಾರ್. ಅಕ್ರಮ ಕೆಲಸಗಳಿಗೆ ಕೈ ಹಾಕಬೇಡಿ. ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ. ಬಂದಮೇಲೆ ತನಿಖೆಗೆ ಸಮಿತಿ ರಚನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಗೂಳಿಹಟ್ಟಿ ಶೇಖರ್ ನೀರಾವರಿ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಪ್ರತಿಯೊಂದಕ್ಕೆ ದಾಖಲಾತಿ ಕೊಡಿ ಎನ್ನುತ್ತಾರೆ. ಗೂಳಿಹಟ್ಟಿ ಶೇಖರ್ ಪತ್ರ ದಾಖಲಾತಿ ಅಲ್ಲವಾ? ಮಾನ ಮರ್ಯಾದೆ ಇಲ್ಲದ, ಲಜ್ಜೆಗೆಟ್ಟ ಸರ್ಕಾರ ಇದು. ಮುಖ್ಯಮಂತ್ರಿಗಳ ಕಚೇರಿಯಲ್ಲೇ ಅಕ್ರಮ ನಡೆಯುತ್ತಿದೆ. ನೀರಾವರಿ ನಿಗಮಗಳ ಸಭೆ ಯಾರ ಅಧ್ಯಕ್ಷತೆಯಲ್ಲಿ ನಡೆಯೋದು? ಎಲ್ಲಾ ನೀರಾವರಿ ನಿಗಮಗಳಿಗೆ ಸಿಎಂ ಅಧ್ಯಕ್ಷರು, ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಇದು ನಡೆದಿರುವುದು ಎಂದರು.

ಇದೇ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಬಿಜೆಪಿ ಸರ್ಕಾರ ರಾಜ್ಯದಲ್ಲಿ ಒಂದು ತಿಂಗಳು ಮಾತ್ರ ಇರುತ್ತದೆ. ಇಡೀ ಸರ್ಕಾರ ತರಾತುರಿಯಲ್ಲಿ ಎಲ್ಲಾ ಇಲಾಖೆಗಳಲ್ಲಿ ಟೆಂಡರ್ ಮಾಡಿಸುತ್ತಿದೆ. ಜಲಸಂಪನ್ಮೂಲ, ಪಿಡಬ್ಲ್ಯುಡಿ, ಸಣ್ಣ ನೀರಾವರಿ, ಇಂಧನ, ಗ್ರಾಮೀಣಾಭಿವೃದ್ಧಿ, ಆರೋಗ್ಯ ಇಲಾಖೆಗಳ ಟೆಂಡರ್ ತರಾತುರಿ ಮಾಡುತ್ತಿದ್ದಾರೆ. ಟೆಂಡರ್ 500 ಕೋಟಿಯನ್ನು 1,000 ಕೋಟಿ ರೂ.ಗೆ ಹೆಚ್ಚು ಮಾಡುತ್ತಿದ್ದಾರೆ ಎಂದರು.

ಟೆಂಡರ್ ಕೊಡಲು ಶಾಸಕರಿಗೆ ಹಂಚಿದ್ದಾರೆ. ಅವರು ಬೀದಿಯಲ್ಲಿ ನಿಂತು ಕೆಲಸ ಕೊಡುತ್ತೇವೆ ಬನ್ನಿ ಎಂದು ಕರೆಯುತ್ತಿದ್ದಾರೆ. ಕೆಲ ಮಂತ್ರಿಗಳು ಕ್ಯಾಬಿನೆಟ್‌ಗೆ ತಂದು ಪಾಸ್ ಮಾಡಿಕೊಂಡರೆ, ಇನ್ನೂ ಕೆಲವರು ಹಾಗೆಯೇ ಟೆಂಡರ್‌ಗೆ ಮುಂದಾಗಿದ್ದಾರೆ. ಚುನಾವಣೆ ಕೆಲಸಕ್ಕೆ ಹಣ ಕೊಡಿ ಎಂದು ಟೆಂಡರ್ ಒಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆಯ ಬಸ್ ಮದುವೆಯಲ್ಲಿ ಪ್ರತ್ಯಕ್ಷ- ಜನರಲ್ಲಿ ಅಚ್ಚರಿ

ಬರೀ ವಸೂಲಿ ಮಾಡಿ ಎಲೆಕ್ಷನ್‌ಗೆ ಹೋಗುತ್ತಾ ಇದ್ದಾರೆ. ಅವರ ಶಾಸಕರೇ ನಮಗೆ ಈ ಬಗ್ಗೆ ಮಾಹಿತಿ ಕೊಡುತ್ತಿದ್ದಾರೆ. ಕೆಲಸ, ಬಿಲ್ ಕ್ಲಿಯರ್ ಆಗಬೇಕಾದರೆ ಸಿಎಂ ಕಚೇರಿಯಲ್ಲಿ ಒಬ್ಬರನ್ನು ಕೂರಿಸಿದ್ದಾರೆ. ಅವರಿಗೆ ಕಮಿಷನ್ ಕೊಟ್ಟರೆ ಕ್ಲಿಯರ್ ಆಗುತ್ತದೆ. 7,000 ಕೋಟಿ ರೂ. ಪಾಟ್ ಹೋಲ್ ಮುಚ್ಚಿದ್ದಾರೆ ಎನ್ನುತ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದ ಮೇಲೆ ತಿಂಗಳಲ್ಲಿ ಎಲ್ಲವನ್ನೂ ರದ್ದು ಮಾಡುತ್ತೇವೆ. ನಾವು ಸುಮ್ಮನೆ ಬಿಡಲ್ಲ. ಎಲ್ಲವನ್ನೂ ತನಿಖೆ ಮಾಡುತ್ತೇವೆ, ಎಲ್ಲರನ್ನೂ ಒಳಗೆ ಹಾಕಿಸುತ್ತೇವೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಬಳಿಕ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ರಣದೀಪ್ ಸುರ್ಜೇವಾಲಾ, 40% ಕಮಿಷನ್ ಮುಂದುವರಿದ ಭಾಗ ನಮ್ಮ ಸರ್ಕಾರ ಬಂದ ಮೇಲೆ ವಿಚಾರಣೆ ಮಾಡಿಸುತ್ತೇವೆ. ತನಿಖಾ ಸಂಸ್ಥೆಯನ್ನು ರಚನೆ ಮಾಡಿಸುತ್ತೇವೆ. ಬಸವರಾಜ ಬೊಮ್ಮಾಯಿ ಜೊತೆ ಸಚಿವರು, ಗುತ್ತಿಗೆದಾರರು, ಅಧಿಕಾರಿಗಳು ಶಾಮೀಲಾಗಿದ್ದಾರೆ. ಎಲ್ಲರಿಗೂ ನಾವು ಎಚ್ಚರಿಕೆ ಕೊಡುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: Shivamogga Airport ನಾಮಕರಣ ವಿವಾದ- ಉದ್ಘಾಟನೆಗೆ ಡೇಟ್ ಫಿಕ್ಸ್ ಆದ್ರೂ ಫೈನಲ್ ಆಗಿಲ್ಲ ಹೆಸರು!

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030958 0 0 0
<![CDATA[ಮಹಿಳೆಯ ಹೊಟ್ಟೆಯಿಂದ ಮೀಟರ್ ಉದ್ದದ ಬಟ್ಟೆ ಹೊರತೆಗೆದ ವೈದ್ಯರು!]]> https://publictv.in/doctors-remove-metre-long-cloth-from-womans-stomach-in-vijayawada/ Wed, 15 Feb 2023 06:28:11 +0000 https://publictv.in/?p=1030974 ಅಮರಾವತಿ: ಕೆಲವೊಂದು ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ (Operation) ಮಾಡುವಾಗ ಎಡವಟ್ಟುಗಳು ನಡೆಯುತ್ತಲೇ ಇರುತ್ತವೆ. ಇದೀಗ ಅಂಥದ್ದೇ ಘಟನೆಯೊಂದು ಆಂಧ್ರಪ್ರದೇಶ (Andrapradesh) ದ ಎನ್‍ಟಿಆರ್ ಜಿಲ್ಲೆಯಲ್ಲಿ ನಡೆದಿದೆ.

ಹೌದು. 51 ವರ್ಷದ ಮಹಿಳೆಗೆ 8 ತಿಂಗಳ ಹಿಂದೆ ಹಿಸ್ಟರೆಕ್ಟಮಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಈ ವೇಳೆ ವೈದ್ಯರು ಮೀಟರ್ ಉದ್ದದ ಬಟ್ಟೆಯನ್ನು ಹೊಟ್ಟೆಯಲ್ಲಿಯೇ ಬಿಟ್ಟು ಎಡವಟ್ಟು ಮಾಡಿದ್ದಾರೆ. ಇದನ್ನೂ ಓದಿ: ಬೆಡ್‌ರೂಮ್‌ನಲ್ಲಿ ಮಲಗಿದ ಸ್ಥಿತಿಯಲ್ಲಿ ಯೂಟ್ಯೂಬರ್‌ ಮೃತದೇಹ ಪತ್ತೆ

ವರದಿಗಳ ಪ್ರಕಾರ, ಆಸ್ಪತ್ರೆಯ ವೈದ್ಯೆ ಅನು ಎಂಬಾಕೆ ಶಸ್ತ್ರಚಿಕಿತ್ಸೆಯ ಬಳಿಕ ಮಹಿಳೆಯ ಹೊಟ್ಟೆಯಲ್ಲಿಯೇ ಬಟ್ಟೆಯನ್ನು ಬಿಟ್ಟು ಹೊಲಿಗೆ ಹಾಕಿದ್ದಾರೆ. ಇದಾದ ಕೆಲವು ವಾರಗಳ ನಂತರ, ಮಹಿಳೆಗೆ ತನ್ನ ಹೊಟ್ಟೆಯಲ್ಲಿ ತೀವ್ರವಾದ ನೋವು ಕಾಣಿಸಿಕೊಂಡಿತ್ತು. ಈ ವೇಳೆ ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಹಲವು ಬಾರಿ ಸಿಟಿ ಸ್ಕ್ಯಾನ್ ಮಾಡಿಸಿದರೂ ಪ್ರಯೋಜನವಾಗಲಿಲ್ಲ.

ಕೊನೆಗೆ ಅವರು ವಿಜಯವಾಡದಲ್ಲಿರುವ ಖಾಸಗಿ ಆಸ್ಪತ್ರೆಗೆ ತೆರಳಿ ವೈದ್ಯರ ಬಳಿ ವಿವರಿಸಿದ್ದಾರೆ. ಈ ವೇಳೆ ವೈದ್ಯರು ಪರೀಕ್ಷೆ ನಡೆಸಿದಾಗ ಮಹಿಳೆಯ ಹೊಟ್ಟೆ (Stomach) ಯೊಳಗಡೆ ಬಟ್ಟೆಯ ತುಂಡು ಇರುವುದು ಬಯಲಾಗಿದೆ. ಕೂಡಲೇ ಆಪರೇಷನ್ ಮಾಡುವಂತೆ ಸೂಚನೆ ನೀಡಿದ್ದಾರೆ.

ಅಂತೆಯೇ ಮಹಿಳೆಗೆ ಆಪರೇಷನ್ ಮಾಡಿ ಮೀಟರ್ ಉದ್ದದ ಬಟ್ಟೆ (Cloth) ಯನ್ನು ಹೊರತೆಗೆದ ವೈದ್ಯರೇ ಒಂದು ಬಾರಿ ಶಾಕ್ ಗೆ ಒಳಗಾಗಿದ್ದಾರೆ. ಇತ್ತ ಕುಟುಂಬಸ್ಥರು ಕೂಡ ಮೊದಲು ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರ ನಿರ್ಲಕ್ಷ್ಯಕ್ಕೆ ಬೆರಗಾಗಿದ್ದಾರೆ. ಅಲ್ಲದೆ ಆಸ್ಪತ್ರೆಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030974 0 0 0
<![CDATA[ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ ಭಾಜನರಾದ ರಿಷಬ್ ಶೆಟ್ಟಿ]]> https://publictv.in/international-film-festival-awards-2023-dadasaheb-phalke-award-to-divine-star-rishabh-shetty/ Wed, 15 Feb 2023 06:29:43 +0000 https://publictv.in/?p=1030980 ಡಿವೈನ್ ಸ್ಟಾರ್ (Divine Star) ರಿಷಬ್ ಶೆಟ್ಟಿ (Rishab Shetty) ಅಭಿಮಾನಿಗಳಿಗೆ ಇದು ನಿಜಕ್ಕೂ ಖುಷಿಯ ಸುದ್ದಿ. ರಿಷಬ್ ಶೆಟ್ಟಿ ಅವರು ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ (Dadasaheb Phalke Internatinal Award) ರಿಷಬ್ ಶೆಟ್ಟಿ ಭಾಜನರಾಗಿದ್ದಾರೆ. ಇದನ್ನೂ ಓದಿ:ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ `ಕಾಂತಾರ' (Kantara Film) ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ದೇಶಾದ್ಯಂತ ಕೋಟಿ ಕೋಟಿ ಕಲೆಕ್ಷನ್ ಹೊಸ ದಾಖಲೆಯನ್ನೇ ಬರೆದಿದೆ. ಹೀಗಿರುವಾಗ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇದೀಗ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಯನ್ನ  ತಮ್ಮದಾಗಿಸಿಕೊಂಡಿದ್ದಾರೆ.

ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ರಿಷಬ್‌ಗೆ ಈ ಪ್ರಶಸ್ತಿ ಲಭ್ಯವಾಗಿದೆ. ಫೆ.20ರಂದು ಮುಂಬೈನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರಕಟವಾಗಿದ್ದು, ಕಾಂತಾರ ಚಿತ್ರದ ಮೂಲಕ ವಿಶ್ವದೆಲ್ಲೆಡೆ ಮನ್ನಣೆ ಪಡೆದ ರಿಷಬ್ ಶೆಟ್ಟಿ ಅವರಿಗೆ ತಾಜ್ ಲ್ಯಾಂಡ್ ಎಂಡ್ ಹೋಟೆಲ್‌ನಲ್ಲಿ ಪ್ರಶಸ್ತಿಯನ್ನ ಸ್ವೀಕರಿಸಲಿದ್ದಾರೆ.

ಇನ್ನೂ ರಿಷಬ್ ಶೆಟ್ಟಿ (Rishab Shetty) ನಿರ್ದೇಶನದ (Direction) `ಕಾಂತಾರ' ಪ್ರೀಕ್ವೆಲ್‌ಗೆ ಸಕಲ ಸಿದ್ಧತೆ ನಡೆಯುತ್ತಿದೆ. ಸದ್ಯ ಈ ಸಿನಿಮಾದ ಅಪ್‌ಡೇಟ್ ಸಿಗಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030980 0 0 0
<![CDATA[ಕೆನಡಾದ ರಾಮಮಂದಿರದಲ್ಲಿ ಭಾರತ ವಿರೋಧಿ ಬರಹ- ಕ್ರಮ ತೆಗೆದುಕೊಳ್ಳಲು ಆಗ್ರಹ]]> https://publictv.in/anti-india-writing-in-canadas-ram-mandir-demand-to-take-action/ Wed, 15 Feb 2023 06:50:56 +0000 https://publictv.in/?p=1030986 ಒಟ್ಟಾವಾ: ಕೆನಡಾದ (Canada) ಮಿಸಿಸೌಗಾದಲ್ಲಿರುವ (Mississauga) ರಾಮಮಂದಿರವನ್ನು (Ram Mandir) ಭಾರತ (India) ಹಾಗೂ ಪ್ರಧಾನಿ ನರೇಂದ್ರ ಮೋದಿ (Narendra Modi) ವಿರೋಧಿ ಗೀಚುಬರಹಗಳಿಂದ ವಿರೂಪಗೊಳಿಸಲಾಗಿದೆ. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಇದೀಗ ಟೊರೊಂಟೊದಲ್ಲಿರುವ (Toronto) ಭಾರತದ ರಾಯಭಾರ ಕಚೇರಿ ಇದನ್ನು ಖಂಡಿಸಿ ತಕ್ಷಣವೇ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದೆ.

ಮಿಸಿಸೌಗಾದಲ್ಲಿರುವ ರಾಮಮಂದಿರವನ್ನು ಭಾರತ ವಿರೋಧಿ ಗೀಚುಬರಹಗಳ ಮೂಲಕ ವಿರೂಪಗೊಳಿಸಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಮತ್ತು ದುಷ್ಕರ್ಮಿಗಳ ಮೇಲೆ ತ್ವರಿತ ಕ್ರಮ ಕೈಗೊಳ್ಳುವಂತೆ ನಾವು ಕೆನಡಾದ ಅಧಿಕಾರಿಗಳನ್ನು ವಿನಂತಿಸಿದ್ದೇವೆ ಎಂದು ಭಾರತದ ರಾಯಭಾರ ಕಚೇರಿ ಟ್ವೀಟ್ ಮಾಡಿದೆ. ಇದನ್ನೂ ಓದಿ: ಕಾರು ಬಾಂಬ್‌ ಸ್ಫೋಟ ಪ್ರಕರಣ – ಕರ್ನಾಟಕ, ತಮಿಳುನಾಡು, ಕೇರಳದ 60 ಸ್ಥಳಗಳಲ್ಲಿ NIA ದಾಳಿ

ದುಷ್ಕರ್ಮಿಗಳು ಮಂದಿರದಲ್ಲಿ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಬರೆದು, ಭಿಂದ್ರವಾಲಾ ಪರ ಘೋಷಣೆಯ ಬರಹಗಳನ್ನು ಬರೆದಿದ್ದಾರೆ. ಬ್ರಾಂಪ್ಟನ್‌ನ ಮೇಯರ್ ಪ್ಯಾಟ್ರಿಕ್ ಬ್ರೌನ್ ಇದನ್ನು ಅಪರಾಧ ಎಂದು ಕರೆದಿದ್ದು, ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಕೆನಡಾದಲ್ಲಿನ ಹಿಂದೂ ದೇವಾಲಯಗಳಲ್ಲಿ ಭಾರತ ವಿರೋಧಿ ಘೋಷಣೆಗಳನ್ನು ಬರೆದು ವಿರೂಪಗೊಳಿಸಿರುವುದು ಇದು ಮೊದಲೇನಲ್ಲ. ಇದಕ್ಕೂ ಮೊದಲು ಜನವರಿಯಲ್ಲಿ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಬರೆಯಲಾಗಿತ್ತು. ಇದು ಭಾರತೀಯ ಸಮುದಾಯದಿಂದ ಆಕ್ರೋಶಕ್ಕೆ ಕಾರಣವಾಯಿತು. ಇದನ್ನೂ ಓದಿ: ಭಾರತೀಯ ಸೇನೆಯಲ್ಲಿ ಮುಸ್ಲಿಮರಿಗೆ ಶೇ.30 ಮೀಸಲಾತಿ ಕೊಡಿ: ಜೆಡಿಯು ನಾಯಕ ಒತ್ತಾಯ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030986 0 0 0
<![CDATA[ಕೇರಳ ಮುಖ್ಯಮಂತ್ರಿಯ ಮಾಜಿ ಪ್ರಧಾನ ಕಾರ್ಯದರ್ಶಿ ಬಂಧನ]]> https://publictv.in/kerala-chief-ministers-ex-principal-secretary-arrested/ Wed, 15 Feb 2023 07:13:20 +0000 https://publictv.in/?p=1030994 ತಿರುವನಂತಪುರಂ: ಲೈಫ್ ಮಿಷನ್ (Life Mission) ಯೋಜನೆಯಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕಚೇರಿಯ ಮಾಜಿ ಪ್ರಧಾನ ಕಾರ್ಯದರ್ಶಿ ಎಮ್.ಶಿವಶಂಕರ್ ( M Sivasankar) ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.

ಲೈಫ್ ಮಿಷನ್ ಯೋಜನೆಗೆ ರೆಡ್ ಕ್ರೆಸೆಂಟ್ (Red Crescent) ಬಿಡುಗಡೆ ಮಾಡಿದ 18.50 ಕೋಟಿ ರೂ. ಪೈಕಿ 14.50 ಕೋಟಿ ರೂ.ಗಳನ್ನು ಬಳಸಿ 140 ಕುಟುಂಬಗಳಿಗೆ ತ್ರಿಶ್ಯೂರ್ ಜಿಲ್ಲೆಯ ವಡಕ್ಕಂಚೆರಿಯಲ್ಲಿ ಮನೆಗಳನ್ನು ನಿರ್ಮಾಣ ಮಾಡಲಾಗಿತ್ತು. ಉಳಿದ ಹಣವನ್ನು ಬಳಸಿ ಆರೋಗ್ಯ ಕೇಂದ್ರ ನಿರ್ಮಿಸಲು ಗುತ್ತಿಗೆ ನೀಡಲಾಗಿತ್ತು. ಈ ಗುತ್ತಿಗೆ ವಿಚಾರದಲ್ಲಿ ಶಿವಶಂಕರ್ ಅವರು ಲಂಚ ಸ್ವೀಕರಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಅಕ್ರಮ ಕೆಲಸಗಳಿಗೆ ಕೈ ಹಾಕ್ಬೇಡಿ, ನಾವು ಅಧಿಕಾರಕ್ಕೆ ಬಂದ್ಮೇಲೆ ತನಿಖೆ ನಡೆಸ್ತೀವಿ: ಸಿದ್ದರಾಮಯ್ಯ ಎಚ್ಚರಿಕೆ

ಶಿವಶಂಕರ್ ಜೊತೆ ಸೇರಿಕೊಂಡು ಮತ್ತೊಬ್ಬ ಆರೋಪಿ ಸ್ವಪ್ನ ಸುರೇಶ್ 4.48 ಕೋಟಿ ರೂ.ಗಳನ್ನು ಲಂಚವಾಗಿ ಸ್ವೀಕರಿಸಿದ್ದಾರೆ ಎಂದು ಯುಎನ್‍ಐಟಿಎಸಿ (UNITAC) ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಈಪನ್ ತಿಳಿಸಿದ್ದಾರೆ.

ಈ ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಸ್ವಪ್ನ ಸುರೇಶ್ ಹಾಗೂ ಸರಿತ್ ಪಿ.ಎಸ್, ಪ್ರಕರಣದಲ್ಲಿ ಶಿವಶಂಕರ್ ಕೈವಾಡ ಇರುವ ಬಗ್ಗೆ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಕಾರು ಬಾಂಬ್‌ ಸ್ಫೋಟ ಪ್ರಕರಣ – ಕರ್ನಾಟಕ, ತಮಿಳುನಾಡು, ಕೇರಳದ 60 ಸ್ಥಳಗಳಲ್ಲಿ NIA ದಾಳಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1030994 0 0 0
<![CDATA['ಕಡಲತೀರದ ಭಾರ್ಗವ' ಸಿನಿಮಾದ ಮೊದಲ ಟಿಕೆಟ್ 2 ಲಕ್ಷಕ್ಕೆ ಮಾರಾಟ]]> https://publictv.in/the-first-ticket-of-the-movie-kadalathirada-bhargava-was-sold-for-2-lakhs/ Wed, 15 Feb 2023 06:51:31 +0000 https://publictv.in/?p=1031001 ಶೀರ್ಷಿಕೆ, ಹಾಡುಗಳು ಹಾಗೂ ಟೀಸರ್ ಮೂಲಕ ಈಗಾಗಲೇ ಕನ್ನಡಿಗರ ಮನ‌ ತಲುಪಿರುವ ‘ಕಡಲ ತೀರದ ಭಾರ್ಗವ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಮಾಜಿ ಉಪ ಮಹಾಪೌರರಾದ ಮೋಹನ್ ರಾಜು,  ‘ನೀರ್ ದೋಸೆ’ ಚಿತ್ರದ ನಿರ್ಮಾಪಕರಾದ ಪ್ರಸನ್ನ ಹಾಗೂ ‘ಗಜಾನನ ಗ್ಯಾಂಗ್’ ಚಿತ್ರದ ನಿರ್ಮಾಪಕರಾದ ನಾಗೇಶ್ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು.

ಮಾರ್ಚ್ 3 ನೇ ತಾರೀಖು ರಾಜ್ಯಾದ್ಯಂತ ಈ ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರದ ಮೊದಲ ಟಿಕೆಟ್ ಹರಾಜಿನ ಮೂಲಕ ಮಾರಾಟ ಮಾಡಲಾಯಿತು. ಅತಿಥಿಯಾಗಿ ಆಗಮಿಸಿದ್ದ ಮೋಹನ್ ರಾಜು ಅವರು 2 ಲಕ್ಷ ರೂಪಾಯಿ ನೀಡಿ ಈ ಚಿತ್ರದ ಮೊದಲ ಟಿಕೆಟ್ ಪಡೆದುಕೊಂಡರು. ಭಾರೀ ಬೆಲೆಗೆ ಟಿಕೆಟ್ ಮಾರಾಟವಾಗಿರುವುದಕ್ಕೆ ಸಂತೋಷ ವ್ಯಕ್ತಪಡಿಸಿರುವ ನಿರ್ಮಾಪಕರಾದ ಪಟೇಲ್ ವರುಣ್ ರಾಜು ಹಾಗೂ ಭರತ್ ಗೌಡ ಮೊದಲ ಟಿಕೆಟ್ ಮಾರಾಟದಿಂದ ಬಂದ ಹಣವನ್ನು ಬಡ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ನೀಡುವುದಾಗಿ ತಿಳಿಸಿದ್ದಾರೆ.  ಇದನ್ನೂ ಓದಿ:ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

ಕನ್ನಡದಲ್ಲಿ ಈಗ ಕಂಟೆಂಟ್ ಓರಿಯಂಟೆಡ್ ಚಿತ್ರಗಳು ಗೆಲ್ಲುತ್ತಿದೆ. ಅದರಲ್ಲೂ ‘ಕ’ ಹೆಸರಿನಿಂದ ಆರಂಭವಾಗುವ ‘ಕೆ.ಜಿ.ಎಫ್’, ‘ಕಾಂತಾರ’ ಚಿತ್ರಗಳು ಭರ್ಜರಿ ಯಶಸ್ಸು ಕಂಡಿದೆ. ಅದೇ ‘ಕ’ ಅಕ್ಷರದಿಂದ ಆರಂಭವಾಗುವ ‘ಕಡಲ ತೀರದ ಭಾರ್ಗವ’ ಕೂಡ ಪ್ರಚಂಡ ಯಶಸ್ಸು ಕಾಣಲಿ ಎಂದು ಮೋಹನ್ ರಾಜು ಹಾರೈಸಿದರು. ‌ ಚಿತ್ರದಲ್ಲಿ ಕಡಲ ತೀರದಲ್ಲಿ ವಾಸಿಸುವ ಭಾರ್ಗವನಾಗಿ ನಾನು ಅಭಿನಯಿಸಿದ್ದೇನೆ. ಚಿತ್ರ ಚೆನ್ನಾಗಿ ಬಂದಿದೆ. ಅಧಿಕ ಮೊತ್ತ ಕೊಟ್ಟು ಟಿಕೆಟ್ ಖರೀದಿಸಿದ ಮೋಹನ್ ರಾಜು ಅವರಿಗೆ ಹಾಗೂ ಚಿತ್ರಕ್ಕೆ ಸಹಕಾರ ‌ನೀಡಿದ್ದ ಪ್ರತಿಯೊಬ್ಬರಿಗೂ ನನ್ನ ಧನ್ಯವಾದ ಎಂದರು ನಟ - ನಿರ್ಮಾಪಕ ಪಟೇಲ್ ವರುಣ್ ರಾಜು.

ನಾನು ಭರತ್ ಎಂಬ ಪಾತ್ರದಲ್ಲೇ ಕಾಣಿಸಿಕೊಂಡಿದ್ದೇನೆ. ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಗೆ ಸಿಗುತ್ತಿರುವ ಪ್ರತಿಕ್ರಿಯೆಗೆ ಮನತುಂಬಿ ಬಂದಿದೆ ಎಂದು ನಾಯಕ‌ ಭರತ್ ಗೌಡ ತಿಳಿಸಿದರು. ಚಿತ್ರದ ಒಂದು ಸನ್ನಿವೇಶದ ಮೂಲಕ ಮಾತು ಪ್ರಾರಂಭಿಸಿದ ನಿರ್ದೇಶಕ ಪನ್ನಗ ಸೋಮಶೇಖರ್, ಇದು ಹಿರಿಯ ಸಾಹಿತಿ ಶಿವರಾಮ ಕಾರಂತರ ಜೀವನ್ನಾಧಾರಿತ ಚಿತ್ರವಲ್ಲ. ಕಡಲ ತೀರದಲ್ಲಿ ವಾಸಿಸುವ ನಮ್ಮ ನಾಯಕನ ಹೆಸರು ಭಾರ್ಗವ ಎಂದರು. ಸಮಾರಂಭದಲ್ಲಿ ಹಾಜರಿದ್ದ ಅತಿಥಿಗಳು ಹಾಗೂ ಚಿತ್ರತಂಡದ ಸದಸ್ಯರು ತಮ್ಮ ಅನುಭವ ಹಂಚಿಕೊಂಡರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031001 0 0 0
<![CDATA[ಬೆಂಗಳೂರಲ್ಲಿ ಬಿಜೆಪಿ ಗೋಡೆ ಬರಹದ ಕಿರಿಕಿರಿ..!]]> https://publictv.in/bengaluru-bjp-write-up-wall/ Wed, 15 Feb 2023 06:53:30 +0000 https://publictv.in/?p=1031007

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031007 0 0 0
<![CDATA[ಹಳೇ ಮೈಸೂರು ಭಾಗಕ್ಕೆ ವಿಜಯೇಂದ್ರ ರೀ ಎಂಟ್ರಿ..?]]> https://publictv.in/vijayendra-re-entry-to-old-mysuru/ Wed, 15 Feb 2023 06:56:44 +0000 https://publictv.in/?p=1031013

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031013 0 0 0
<![CDATA[ಸಿಎಂ ಕಚೇರಿಯಲ್ಲೇ ಕಮಿಷನ್‌ ದಂಧೆ ನಡೆಯುತ್ತಿದೆ]]> https://publictv.in/siddaramaiah-and-dk-shivakumar-make-commission-allegations-against-cm-office/ Wed, 15 Feb 2023 07:00:03 +0000 https://publictv.in/?p=1031018

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031018 0 0 0
<![CDATA['ಬುದ್ದ'ನಾಗಿ ಬಂದ ಕನ್ನಡದ ಮಹೇಶ್ ಬಾಬು]]> https://publictv.in/kannadas-mahesh-babu-came-as-buddha/ Wed, 15 Feb 2023 07:05:50 +0000 https://publictv.in/?p=1031020 ತ೯ನ್ ಪಿಕ್ಚರ್ಸ್ ಲಾಂಛನದಲ್ಲಿ ಸುರೇಶ್ ಭಾರದ್ವಾಜ್ ಕನಕಪುರ ನಿರ್ಮಿಸುತ್ತಿರುವ, ರಾಮ್ ಪೆರಿಯಸಾಮಿ ನಿರ್ದೇಶನದಲ್ಲಿ ಮಹೇಶ್ ಬಾಬು ಹಾಗೂ ವಿದ್ಯಾರಾಜ್ ನಾಯಕ-ನಾಯಕಿಯಾಗಿ ನಟಿಸುತ್ತಿರುವ "ಬುದ್ದ" ಚಿತ್ರದ ಫಸ್ಟ್ ಲುಕ್ ಪ್ರೇಮಿಗಳ ದಿನಾಚರಣೆ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ಚಿತ್ರದ  ಫಸ್ಟ್ ಲುಕ್ ಕನ್ನಡ ಜನತೆಯ ಮೆಚ್ಚುಗೆಯನ್ನು ಗಳಿಸಿದೆ. ಎಂಜಿನಿಯರಿಂಗ್ ವ್ಯಾಸಂಗ ಮಾಡಿ, ಅಭಿನಯದ ಬಗ್ಗೆ ತರಭೇತಿ ಪಡೆದಿರುವ ಮಹೇಶ್ ಬಾಬು ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ.

ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ದ್ವಿತೀಯ ಹಂತದ ಚಿತ್ರೀಕರಣ ಆರಂಭವಾಗಲಿದೆ. ಕಾಶಿಯಲ್ಲಿ ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ಮಾಡುವ ಯೋಜನೆಯಿದೆ. "ಬುದ್ದ" ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಎಲ್ಲಾ ಚಿತ್ರದಲ್ಲಿ ಕಳೆದು ಹೋದವರನ್ನು ನಾಯಕ ಹುಡುಕಿ ಕೊಡುತ್ತಾನೆ. ಈ ಚಿತ್ರದ ಕಥೆಯಲ್ಲಿ ನಾಯಕನೆ ಕಳೆದು ಹೋಗುತ್ತಾನೆ. ಮುಂದೇನು? ಎಂಬುದೆ ಕುತೂಹಲ. ಎಂದು ಚಿತ್ರದ ಕಥೆಯ ತಿರುಳನ್ನು ಹೇಳಿರುವ ನಾಯಕ ಮಹೇಶ್ ಬಾಬು, ಇದೊಂದು ಕೌಟುಂಬಿಕ ಚಿತ್ರ ಎನ್ನುತ್ತಾರೆ. ಇದನ್ನೂ ಓದಿ: ಪ್ರೇಮಿಗಳ ದಿನದಂದು ಪತ್ನಿಗೆ ರೊಮ್ಯಾಂಟಿಕ್ ಆಗಿ ನಿರ್ಮಾಪಕ ರವೀಂದ್ರ ವಿಶ್

ಚಿತದಲ್ಲಿ ಐದು ಹಾಡುಗಳಿದೆ. ಒಂದು ಹಾಡನ್ನು ಡಾ||ವಿ.ನಾಗೇಂದ್ರ ಪ್ರಸಾದ್, ನಾಲ್ಕು ಹಾಡುಗಳನ್ನು ಚೇತನ್ ಕುಮಾರ್ ಬರೆಯತ್ತಿದ್ದಾರೆ. ರಾಘವೇಂದ್ರ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ನಾಗ ಶೆಟ್ಟಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಮಹೇಶ್ ಬಾಬು, ವಿದ್ಯಾರಾಜ್, ರಾಮಕೃಷ್ಣ (ತಮಿಳು), ತಬಲನಾಣಿ, ಸಿದ್ಲಿಂಗು ಶ್ರೀಧರ್, ಅರುಣಾ ಬಾಲರಾಜ್ ಮುಂತಾದವರು ಈ ತಾರಾಬಳಗದಲ್ಲಿದ್ದಾರೆ. ಖ್ಯಾತ ನಟಿ ಪವಿತ್ರ ಲೋಕೇಶ್ ಅವರು ಸಹ ಎರಡನೇ ಹಂತದಲ್ಲಿ ನಟಿಸುವ ಸಾಧ್ಯತೆಯಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031020 0 0 0
<![CDATA[ರಾಜ್ಯ ಬಿಜೆಪಿಯಲ್ಲಿ ʼಟಿಪ್ಪು-ಅಬ್ಬಕ್ಕ ಟಾಸ್ಕ್..!?]]> https://publictv.in/tipu-war-starts-in-karnataka-ahead-of-assembly-elections/ Wed, 15 Feb 2023 07:10:44 +0000 https://publictv.in/?p=1031022

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031022 0 0 0
<![CDATA[ರಾಜಸ್ಥಾನದಲ್ಲಿ ರೊಮ್ಯಾಂಟಿಕ್ ಆಗಿ ಪ್ರೇಮಿಗಳ ದಿನ ಆಚರಿಸಿದ ಯಶ್- ರಾಧಿಕಾ]]> https://publictv.in/radhika-pandit-and-yash-celebrate-valentine-day-in-jaipur-photos-viral/ Wed, 15 Feb 2023 07:16:55 +0000 https://publictv.in/?p=1031024 ಸ್ಯಾಂಡಲ್‌ವುಡ್‌ನ (Sandalwood) ಸ್ಟಾರ್ ಜೋಡಿ ರಾಕಿಂಗ್ ಸ್ಟಾರ್ ಯಶ್- ರಾಧಿಕಾ ಪಂಡಿತ್ (Radhika Pandit) ಇದೀಗ ರಾಜಸ್ಥಾನದ ಜೈಪುರದಲ್ಲಿ ಪ್ರೇಮಿಗಳ ದಿನವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. ವ್ಯಾಲೆಂಟೈನ್ ದಿನದ ಯಶ್ (Yash) ಜೊತೆಗಿನ ಸ್ಪೆಷಲ್ ಫೋಟೋವನ್ನ ರಾಧಿಕಾ ಪಂಡಿತ್ ಶೇರ್ ಮಾಡಿದ್ದಾರೆ.

ಚಂದನವನದ ಚೆಂದದ ಜೋಡಿಗಳಲ್ಲಿ ಯಶ್ ಮತ್ತು ರಾಧಿಕಾ ಪಂಡಿತ್ ಕೂಡ ಒಬ್ಬರು. ಇಬ್ಬರೂ ಪ್ರೀತಿಸಿ ಮದುವೆಯಾದವರು. ಈ ಕ್ಯೂಟ್ ಕಪಲ್ ಅನೇಕರಿಗೆ ಸ್ಪೂರ್ತಿ. ಈ ಸುಂದರ ಸ್ಟಾರ್ ಕಪಲ್ ಅಷ್ಟೇ ಸುಂದರವಾಗಿ ಪ್ರೇಮಿಗಳ ದಿನವನ್ನು ಸಂಭ್ರಮಿಸಿದ್ದಾರೆ. ಯಶ್ ಮತ್ತು ರಾಧಿಕಾ ಇಬ್ಬರೂ ಪ್ರೇಮಿಗಳ ದಿನಕ್ಕೆ ರಾಜಸ್ಥಾನಕ್ಕೆ ತೆರಳಿದ್ದಾರೆ. ಇಬ್ಬರು ಖಾಸಗಿ ಜೆಟ್‌ನಲ್ಲಿ ರಾಜಸ್ಥಾನಕ್ಕೆ ಹಾರಿದ್ದು, ಜೈಪುರದಲ್ಲಿ ವ್ಯಾಲೆಂಟೈನ್ ಡೇ (Valentines Day) ಆಚರಿಸಿದ್ದಾರೆ. ಪ್ರೇಮಿಗಳ ದಿನದ ಸೆಲೆಬ್ರೇಷನ್ (Celebration) ಫೋಟೋ ಕೂಡ ಸಖತ್ ವೈರಲ್ ಆಗುತ್ತಿದೆ.

 
View this post on Instagram
 

A post shared by YASH BOSS FAN'S (@yashfansnetwork)

ವಿಶೇಷ ದಿನವನ್ನು ರಾಜಸ್ಥಾನದಲ್ಲಿ ಕಳೆದ ಫೋಟೋವನ್ನು ರಾಧಿಕಾ ಪಂಡಿತ್ ಶೇರ್ ಮಾಡಿ ಪ್ರೇಮಿಗಳ ದಿನಾಚರಣೆಯ ಶುಭಾಶಯ ತಿಳಿಸಿದ್ದಾರೆ. ಪತಿ ಯಶ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಪೋಸ್ಟ್ ಮಾಡಿ, `ಪ್ರೀತಿಯು ದೊಡ್ಡ ಪ್ರತಿಧ್ವನಿಯನ್ನು ಹೊಂದಿದೆ. ಪ್ರೇಮಿಗಳ ದಿನದ ಶುಭಾಶಯಗಳು' ಎಂದು ಹೇಳಿದ್ದಾರೆ. ಜೈಪುರದ ರಾಯಲ್ ಅರಮನೆಯಲ್ಲಿ ಈ ಜೋಡಿ ವ್ಯಾಲೆಂಟೈನ್ ಡೇಯನ್ನ ಆಚರಿಸಿದ್ದಾರೆ. ಇದನ್ನೂ ಓದಿ:ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ ಭಾಜನರಾದ ರಿಷಬ್ ಶೆಟ್ಟಿ

 
View this post on Instagram
 

A post shared by Radhika Pandit (@iamradhikapandit)

ಈ ಕ್ಯೂಟ್ ಆಗಿರುವ ಫೋಟೋಗೆ ಭರ್ಜರಿ ಕಾಮೆಂಟ್ ಮಾಡಿದ್ದಾರೆ. ಯಶ್-ರಾಧಿಕಾ ರೊಮ್ಯಾಂಟಿಕ್ ಫೋಟೋ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ನೆಚ್ಚಿನ ಜೋಡಿಗೆ ಶುಭಹಾರೈಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031024 0 0 0
<![CDATA[ಮಾರ್ಚ್ 1ರಿಂದ ಬಿಜೆಪಿ ರಥಯಾತ್ರೆ: ಬೊಮ್ಮಾಯಿ]]> https://publictv.in/bjp-ratha-yatra-from-march-1-says-cm-basavaraj-bommai/ Wed, 15 Feb 2023 07:16:35 +0000 https://publictv.in/?p=1031030 ಬೆಂಗಳೂರು: ಮಾರ್ಚ್ 1ರಿಂದ ಬಿಜೆಪಿ (BJP) ರಥಯಾತ್ರೆ ಆರಂಭವಾಗಲಿದೆ. ಇದು ಚುನಾವಣಾ ಸಮರದ ಸಮಯ. ನಾವೆಲ್ಲರೂ ದಣಿವರಿಯದೆ ಕೆಲಸ ಮಾಡಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ನಗರದ ಖಾಸಗಿ ಹೋಟೆಲ್‍ನಲ್ಲಿ ಇಂದು ಮಂಡಲ ಪ್ರಭಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋವಿಡ್ ನಂತರದಲ್ಲಿ ರಾಜ್ಯವು ಅತಿ ಹೆಚ್ಚು ಜಿಎಸ್‍ಟಿ ಸಂಗ್ರಹಿಸುತ್ತಿದ್ದು, ಗುರಿ ಮೀರಿ ಶೇ 23ರಷ್ಟು ಹೆಚ್ಚು ಕಂದಾಯ ಸಂಗ್ರಹವಾಗಿದೆ. ಬಡವರ ಪರವಾಗಿ ನಮ್ಮ ನಿಲುವಿದೆ. ಕಮಲ ಅರಳಿಸಿ, ಅಧಿಕಾರ ಗಳಿಸುವ ಸಂಕಲ್ಪ ನಮ್ಮದಾಗಬೇಕು ಎಂದು ಹೇಳಿದರು. ಇದನ್ನೂ ಓದಿ: ಅಕ್ರಮ ಕೆಲಸಗಳಿಗೆ ಕೈ ಹಾಕ್ಬೇಡಿ, ನಾವು ಅಧಿಕಾರಕ್ಕೆ ಬಂದ್ಮೇಲೆ ತನಿಖೆ ನಡೆಸ್ತೀವಿ: ಸಿದ್ದರಾಮಯ್ಯ ಎಚ್ಚರಿಕೆ

ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸಮಸ್ಯೆ ಪರಿಹರಿಸಿದ್ದೇವೆ. ಪ್ರವಾಹ ಸಂತ್ರಸ್ತರಿಗೆ ಹೆಚ್ಚು ಹಣ ಅನುದಾನ ಕೊಟ್ಟಿದ್ದೇವೆ. ಸ್ಪಂದನಾಶೀಲ, ಜನಪರ ಬಿಜೆಪಿ ಸರ್ಕಾರ ರಾಜ್ಯದಲ್ಲಿದೆ. ಕ್ಷೇತ್ರದಲ್ಲಿ ಫಲಾನುಭವಿಗಳ ಸಮ್ಮೇಳನ ನಡೆಸಲು ತಿಳಿಸಿದರು.

ಮಂಡಲ ಪ್ರಭಾರಿಗಳ ಮೇಲೆ ಗುರುತರವಾದ ಜವಾಬ್ದಾರಿ ಇದೆ. ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಹತ್ತು ಹಲವು ಕಾರ್ಯಕ್ರಮ ಅನುಷ್ಠಾನಕ್ಕೆ ತಂದಿದೆ. ಕರ್ನಾಟಕದಲ್ಲಿ 2019ರಲ್ಲಿ ಯಡಿಯೂರಪ್ಪ ಅವರ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಕೊಟ್ಟಿದ್ದಲ್ಲದೆ, ಕೋವಿಡ್‌ನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದೆ. ನಾನು ಪ್ರವಾಹವನ್ನು ಸಮರ್ಪಕವಾಗಿ ನಿಭಾಯಿಸಿದ್ದೇನೆ. ಅಲ್ಲದೆ ನಮ್ಮ ರಾಜ್ಯ ಸರ್ಕಾರ ಅನೇಕ ಜನೋಪಯೋಗಿ ಕಾರ್ಯಕ್ರಮ ಜಾರಿಗೊಳಿಸಿದೆ. ಇವೆಲ್ಲವನ್ನೂ ಜನರಿಗೆ ತಿಳಿಸಬೇಕಿದೆ ಎಂದರು. ಇದನ್ನೂ ಓದಿ: Shivamogga Airport ನಾಮಕರಣ ವಿವಾದ- ಉದ್ಘಾಟನೆಗೆ ಡೇಟ್ ಫಿಕ್ಸ್ ಆದ್ರೂ ಫೈನಲ್ ಆಗಿಲ್ಲ ಹೆಸರು!

ನಕಾರಾತ್ಮಕವಾಗಿ ಮತ ಪಡೆಯಲು ಕಾಂಗ್ರೆಸ್-ಜೆಡಿಎಸ್ ಪ್ರಯತ್ನ ಮಾಡುತ್ತಿವೆ. ನಾವು ಧನಾತ್ಮಕ ರೀತಿಯಲ್ಲಿ ಜನಮತ ಪಡೆಯಲು ಮುಂದಾಗುತ್ತೇವೆ. ಜನರ ಮುಂದೆ ರಿಪೋರ್ಟ್ ಕಾರ್ಡ್ ಇಟ್ಟು ಪಕ್ಷಕ್ಕೆ ಗೆಲುವು ತಂದು ಕೊಡಬೇಕಿದೆ. ಸ್ವಾರ್ಥ, ಸ್ವಜನಪಕ್ಷಪಾತ, ಭ್ರಷ್ಟಾಚಾರ ಮಾಡಿದ ಕಾಂಗ್ರೆಸ್ ಪಕ್ಷವು ಇನ್ನೊಬ್ಬರ ಅವಹೇಳನ ಮಾಡಿ ಮತ ಪಡೆಯಲು ಮುಂದಾಗಿದೆ. ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ನಿರಂತರವಾಗಿ ಮಾಡಿದ್ದಾರೆ. ಕೇಂದ್ರದ ಅನುದಾನ ಬಳಸಿ ಪಡಿತರ ಅಕ್ಕಿ ಕೊಟ್ಟರೂ ಅನ್ನ ಭಾಗ್ಯ ತಾವೇ ಕೊಟ್ಟಿದ್ದಾಗಿ ಬಿಂಬಿಸಿದ್ದರು ಎಂದು ಟೀಕಿಸಿದರು.

ಜನರ ಕಣ್ಣಿಗೆ ಮಣ್ಣೆರಚುವ ಕಾರ್ಯವನ್ನು ಸದಾ ಕಾಲ ಕಾಂಗ್ರೆಸ್ ಮಾಡಿತ್ತು. ಅವರ ಅವಧಿಯಲ್ಲಿ ರಾಜ್ಯವು ಎಲ್ಲ ರಂಗಗಳಲ್ಲಿ ಹಿಂದುಳಿದಿತ್ತು. ಅವರ ಕಾಲದಲ್ಲಿ ದಾಖಲೆ ಪ್ರಮಾಣದಲ್ಲಿ ಭ್ರಷ್ಟಾಚಾರ ಆಗಿತ್ತು. ಅಕ್ಕಿ, ಎಸ್‍ಸಿ, ಎಸ್‍ಟಿ ಹಾಸ್ಟೆಲ್‌ಗಳ ಹಾಸಿಗೆ, ದಿಂಬಿನಲ್ಲಿ ಭ್ರಷ್ಟಾಚಾರ ಆಗಿತ್ತು. ನೀರಾವರಿ, ನೇಮಕಾತಿಯಲ್ಲೂ ಭ್ರಷ್ಟಾಚಾರ, ಬಿಡಿಎದಲ್ಲಿ ರೀಡೂ ಭ್ರಷ್ಟಾಚಾರ, ಸೋಲಾರ್ ವಿದ್ಯುತ್ ವಿಚಾರದಲ್ಲೂ ಭ್ರಷ್ಟಾಚಾರ ಮಾಡಿದ್ದರು ಎಂದು ಆರೋಪಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆಯ ಬಸ್ ಮದುವೆಯಲ್ಲಿ ಪ್ರತ್ಯಕ್ಷ- ಜನರಲ್ಲಿ ಅಚ್ಚರಿ

ಭ್ರಷ್ಟಾಚಾರ ಮುಚ್ಚಿ ಹಾಕಲು ಲೋಕಾಯುಕ್ತ ಸಂಸ್ಥೆಯನ್ನೇ ಮುಗಿಸಿಬಿಟ್ಟರು. ಎಸಿಬಿ ಮುಂದೆ ಸಿದ್ದರಾಮಯ್ಯರದ್ದೂ ಸೇರಿದಂತೆ ಸುಮಾರು 60 ಕೇಸುಗಳಿದ್ದು, ಎಲ್ಲದಕ್ಕೂ ಬಿ ರಿಪೋರ್ಟ್ ಕೊಟ್ಟಿದ್ದರು. ಕಾಂಗ್ರೆಸ್ ತಮ್ಮ ಮೇಲಿನ ಆರೋಪಗಳಿಗೆ ಮೊದಲು ಉತ್ತರಿಸಬೇಕು. ಬಣ್ಣ ಬಯಲಾಗುವ ಭೀತಿ ಕಾಂಗ್ರೆಸ್ಸಿಗರದು. ಆರೋಪಗಳ ಮೇಲೆ ಕೌದಿ ಹಾಕಿ ಮುಚ್ಚಿ ಹಾಕುವ ಪ್ರಯತ್ನ ಸಿದ್ದರಾಮಯ್ಯರದ್ದು. ನಮ್ಮ ಮೇಲಿನ ಆರೋಪದ ದಾಖಲೆ ಕೊಟ್ಟರೆ ಅದನ್ನು ತನಿಖೆ ಮಾಡಿಸಲು ಸಿದ್ಧ. ನೀರಾವರಿ ನಿಗಮದಲ್ಲಿ 2 ಸಮಿತಿ ಇತ್ತು. ಇವೆರಡನ್ನೂ ಮುಚ್ಚಿ ಹಾಕಿದವರು ಕಾಂಗ್ರೆಸ್ಸಿಗರು. ಆ ಮೂಲಕ ಭ್ರಷ್ಟಾಚಾರಕ್ಕೆ ರಹದಾರಿ ಮಾಡಿದ್ದರು ಎಂದು ಆಕ್ಷೇಪಿಸಿದರು.

ಕಾಂಗ್ರೆಸ್ ವೈಫಲ್ಯ, ಬಿಜೆಪಿಯ ಮನೆಮನೆಗೆ ನಲ್ಲಿ ನೀರು ಯೋಜನೆ ಸೇರಿದಂತೆ ವಿವಿಧ ಜನಪರ ಯೋಜನೆಗಳ ವಿವರವನ್ನು ಜನರಿಗೆ ತಿಳಿಸಬೇಕು. ಮನೆ, ಕರೆಂಟ್, ಶೌಚಾಲಯ, ಉಚಿತ ಪಡಿತರ- ಹೀಗೆ ಕುಟುಂಬಗಳ ಸಶಕ್ತೀಕರಣ ನಡೆದಿದೆ. ಕಿಸಾನ್ ಸಮ್ಮಾನ್ ಯೋಜನೆ, ಸಂಧ್ಯಾ ಸುರಕ್ಷಾ, ವಿಧವಾ ವೇತನ, ಮಕ್ಕಳಿಗೆ ಸೈಕಲ್, ವಿದ್ಯಾನಿಧಿಯಂಥ ಯೋಜನೆಗಳನ್ನು ಜನರಿಗೆ ತಿಳಿಸಿ. ದುಡಿಯುವ ವರ್ಗಕ್ಕೆ ಬಲ ತುಂಬಲು ಕಾಯಕ ಯೋಜನೆ ಜಾರಿಗೊಳಿಸಿದ್ದೇವೆ. ಇಂಥ ಫಲಾನುಭವಿಗಳನ್ನು ಭೇಟಿ ಮಾಡಿ ನಮ್ಮ ಅಭಿಮಾನಿಗಳನ್ನು ಹೆಚ್ಚಿಸಿ. ಎಸ್‍ಸಿ, ಎಸ್‍ಟಿ ಮೀಸಲಾತಿ ಹೆಚ್ಚಳವನ್ನೂ ಜನರಿಗೆ ತಿಳಿಸಬೇಕು. ಲಂಬಾಣಿ ತಾಂಡಾದ ಜನರಿಗೆ ನ್ಯಾಯ ಕೊಟ್ಟದ್ದನ್ನು ತಿಳಿಸಿಕೊಡಿ ಎಂದು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ ಮತ್ತು ರಾಷ್ರ್ಟೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಪಕ್ಷದ ಪ್ರಮುಖರು ಭಾಗವಹಿಸಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031030 0 0 0
<![CDATA[6 ಕೋಟಿ ಮೌಲ್ಯದ ಜಮೀನು ದಾನ ಮಾಡಿದ ಶರತ್]]> https://publictv.in/sharath-bachegowda-donates-land-worth-6-crores-to-vokkaligara-sangha-in-hoskote/ Wed, 15 Feb 2023 07:14:00 +0000 https://publictv.in/?p=1031033

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031033 0 0 0
<![CDATA[ಮೂರು ಗಿನ್ನಿಸ್ ದಾಖಲೆ ಬರೆದ ಅಕ್ಷರ ಯೋಗ ಸಂಶೋಧನೆ ಸಂಸ್ಥೆ]]> https://publictv.in/akshara-yoga-research-institute-holds-three-guinness-world-records/ Wed, 15 Feb 2023 07:20:01 +0000 https://publictv.in/?p=1031035 ಕ್ಷರ ಯೋಗ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವು ಫೆಬ್ರವರಿ 11 ರಂದು ನಡೆದ ಯೋಗ ಉತ್ಸವದಲ್ಲಿ 3 ಹೊಸ ಗಿನ್ನಿಸ್ ವಿಶ್ವ ದಾಖಲೆಗಳನ್ನು ಬರೆದಿದೆ. ಅತಿ ಹೆಚ್ಚು ಜನರ ಭಾಗವಹಿಸಿ ಪ್ರದರ್ಶಿಸಿದ ದಾಖಲೆ ಇದಾಗಿದ್ದು, ಹಲಸಾನ (90 ಸೆಕೆಂಡ್‌ಗಳು), ಉಸ್ಟ್ರಾಸನ (60 ಸೆಕೆಂಡುಗಳು), ಮತ್ತು ವಸಿಷ್ಟಾಸನ (45 ಸೆಕೆಂಡುಗಳು) ವಿಭಾಗಗಳಲ್ಲಿ ಹೀಗೆ ಮೂರು ದಾಖಲೆಗಳನ್ನು ತನ್ನದಾಗಿಸಿಕೊಂಡಿದೆ.

ದಾಖಲೆಗಳ ಪ್ರಯತ್ನದ ಅಂತಿಮ ತೀರ್ಪಿನಲ್ಲಿ ಹಲಸಾನಕ್ಕೆ 560, ವಶಿಷ್ಠಾಸನಕ್ಕೆ 510 ಮತ್ತು ಉಷ್ಟ್ರಾಸನಕ್ಕೆ 572 ಭಾಗವಹಿಸಿರುವುದರ ಬಗ್ಗೆ ಅಧಿಕೃತವಾಗಿ ಘೋಷಿಸಲಾಯಿತು. ಅಕ್ಷರ ಯೋಗದ ಸಂಸ್ಥಾಪಕ, ಹಿಮಾಲಯನ್ ಸಿದ್ಧಾ ಅಕ್ಷರ್ ಅವರು, ಈ ದಾಖಲೆಗಳನ್ನು ವಿಶ್ವಾದ್ಯಂತ ಯೋಗ ಅಭ್ಯಾಸ ಮಾಡುವವರಿಗೆ ಅರ್ಪಿಸಿದ್ದು ವಿಶೇಷವಾಗಿತ್ತು. ಇದನ್ನೂ ಓದಿ: ಪ್ರೇಮಿಗಳ ದಿನದಂದು ಪತ್ನಿಗೆ ರೊಮ್ಯಾಂಟಿಕ್ ಆಗಿ ನಿರ್ಮಾಪಕ ರವೀಂದ್ರ ವಿಶ್

ಈ ಕಾರ್ಯಕ್ರಮದಲ್ಲಿ ಅಕ್ಷರ ಯೋಗ ಮಾಸ್ಟರ್ ಶಿಕ್ಷಕರಿಂದ ತರಬೇತಿ ಪಡೆದ ಪೊಲೀಸ್ ಅಧಿಕಾರಿಗಳು, ಹಿಂದುಳಿದ ಮತ್ತು ವಿಕಲ ಚೇತನ ಮಕ್ಕಳು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳ ಜನರು ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ ಆಗಮಿಸಿದ್ದರು. ಯೋಗದ ಮಹತ್ವ ಮತ್ತು ಒಟ್ಟಾರೆ ಆರೋಗ್ಯ ಹಾಗೂ ಯೋಗಕ್ಷೇಮಕ್ಕೆ ಅದರ ಪ್ರಯೋಜನಗಳ ಕುರಿತು ಅವರು ಮಾತನಾಡಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031035 0 0 0
<![CDATA[ಬಿಜೆಪಿಗೆ ಮತ್ತೆ ಅಧಿಕಾರ - ಬಿ.ಎಸ್ ಯಡಿಯೂರಪ್ಪ ವಿಶ್ವಾಸ]]> https://publictv.in/bs-yediyurappa-expressed-confidence-that-bjp-will-come-to-power-again-in-karnataka/ Wed, 15 Feb 2023 07:35:25 +0000 https://publictv.in/?p=1031038 ಬೆಂಗಳೂರು: ಜನರ ಒಲವು ಬಿಜೆಪಿ (BJP) ಕಡೆಗಿದೆ. ಬಿಜೆಪಿ ಮತ್ತೆ ಅಧಿಕಾರ ಪಡೆಯುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್ ಯಡಿಯೂರಪ್ಪ (BS Yediyurappa) ಅವರು ವಿಶ್ವಾಸದಿಂದ ನುಡಿದಿದ್ದಾರೆ.

ನಗರದ ದಿ ಕ್ಯಾಪಿಟಲ್ ಹೋಟೆಲ್‌ನಲ್ಲಿ ಬುಧವಾರ ಮಂಡಲ ಪ್ರಭಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಶ್ರೇಷ್ಠ ನಾಯಕತ್ವ ನಮ್ಮ ಜೊತೆಗಿದೆ. ಎಂಕ, ನಾಣಿ ನಾಯಕತ್ವವು ಜೊತೆಗಿರುವ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯ ಇಲ್ಲ ಎಂದು ತಿಳಿಸಿದರು.

 

ವಿಶ್ವಾಸಾರ್ಹ ಮತ್ತು ಕ್ರಿಯಾಶೀಲ ಕಾರ್ಯಕರ್ತರ ದೊಡ್ಡ ಪಡೆ ನಮ್ಮ ಪಕ್ಷದ ಜೊತೆ ಇದೆ. ನಮ್ಮದು ಕಾರ್ಯಕರ್ತರ ಪಕ್ಷ. ಮೋದಿಜಿ ಸರ್ಕಾರದ 8-9 ವರ್ಷಗಳ ಸಾಧನೆ, ಜನಪರ ಆಡಳಿತವನ್ನು ಜನರಿಗೆ ತಿಳಿಸಬೇಕು. ಮೋದಿಜಿ ನಮ್ಮ ಪಕ್ಷದ ಪ್ರಮುಖ ಆಸ್ತಿ ಎಂದು ವಿವರಿಸಿದರು.

ಜನ್ ಧನ್, ಆಯುಷ್ಮಾನ್, ಶೌಚಾಲಯ ನಿರ್ಮಾಣ, ಮನೆಮನೆಗೆ ನಳ್ಳಿನೀರು ಸೇರಿ ಹಲವು ಯೋಜನೆ ಜಾರಿಯನ್ನು ಉಲ್ಲೇಖಿಸಿ, ಪ್ರತಿ ಮನೆಯಲ್ಲೂ ಒಂದಿಲ್ಲೊಂದು ಫಲಾನುಭವಿ ಇದ್ದಾರೆ. ಅಂತಹ ಫಲಾನುಭವಿಗಳನ್ನು ಗುರುತಿಸಿ ತಲುಪುವ ಕಾರ್ಯ ನಮ್ಮಿಂದ ಆಗಬೇಕು. ಪಕ್ಷದ ಬೆನ್ನೆಲುಬಿನಂತೆ ಕೆಲಸ ಮಾಡಬೇಕು. ಸೀಟ್ ಹಂಚಿಕೆ ಬಳಿಕ ಸಣ್ಣಪುಟ್ಟ ಅಸಮಾಧಾನ ಇದ್ದರೆ ಅದನ್ನು ಶಮನಗೊಳಿಸಬೇಕೆಂದು ತಿಳಿಸಿದರು. ಇದನ್ನೂ ಓದಿ: ಮಾರ್ಚ್ 1ರಿಂದ ಬಿಜೆಪಿ ರಥಯಾತ್ರೆ: ಬೊಮ್ಮಾಯಿ

ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್‌ನವರು ತಿರುಕನ ಕನಸು ಕಾಣುತ್ತಿದ್ದಾರೆ. ನಾಯಕತ್ವ ಇಲ್ಲದೆ ಪರದಾಡುವ ಕಾಂಗ್ರೆಸ್‌ಗೆ ಭವಿಷ್ಯ ಇಲ್ಲ ಎಂದು ಟೀಕಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಮೋದಿ ಮತ್ತು ಅವರ ಜನಪರ ಯೋಜನೆಗಳ ಕುರಿತು ಮಾತನಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ಪ್ರಮುಖರು ಭಾಗವಹಿಸಿದ್ದರು. ಇದನ್ನೂ ಓದಿ: ಅಕ್ರಮ ಕೆಲಸಗಳಿಗೆ ಕೈ ಹಾಕ್ಬೇಡಿ, ನಾವು ಅಧಿಕಾರಕ್ಕೆ ಬಂದ್ಮೇಲೆ ತನಿಖೆ ನಡೆಸ್ತೀವಿ: ಸಿದ್ದರಾಮಯ್ಯ ಎಚ್ಚರಿಕೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031038 0 0 0
<![CDATA[ಮತ್ತೆ ಬಿಜೆಪಿ V/S ಕಾಂಗ್ರೆಸ್ ಕಮಿಷನ್ ಕದನ- ಕಾಂಗ್ರೆಸ್‍ನಿಂದ ಹೊಸ ಪೊಲಿಟಿಕಲ್ ಚಾರ್ಜ್‍ಶೀಟ್]]> https://publictv.in/commission-fight-in-bjp-versus-congress-new-political-chargesheet-by-congress/ Wed, 15 Feb 2023 07:49:53 +0000 https://publictv.in/?p=1031047 ಬೆಂಗಳೂರು: ಕರ್ನಾಟಕದಲ್ಲೀಗ ಕಮಿಷನ್ ಕದನ (Commission Fight) ಜೋರಾಗ್ತಿದೆ. ಬಿಜೆಪಿ ಶಾಸಕನ ಪತ್ರವೇ ಕಾಂಗ್ರೆಸ್‍ಗೆ ಬ್ರಹ್ಮಾಸ್ತ್ರವಾಗಿದೆ. ಕಾಂಗ್ರೆಸ್ ನಾಯಕರು ಮತ್ತೆ ಸಿಎಂ ಮೇಲೆ ಕಮಿಷನ್ ಆರೋಪ ಮಾಡಿದ್ದಾರೆ. ಚುನಾವಣಾ ಹೊಸ್ತಿಲಲ್ಲಿ ಬಿಜೆಪಿ ಕೂಡ ದಾಖಲೆ ಕೊಡಿ ಅಂತಾ ಎದಿರೇಟು ಪ್ರದರ್ಶಿಸುತ್ತಿದೆ. ಕಾಂಗ್ರೆಸ್ (Congress) ಹೊಸ ಪೊಲಿಟಿಕಲ್ ಚಾರ್ಜ್ ಶೀಟ್ (ChargeSheet) ಅಸಲಿಯತ್ತೇನು..? ಎಂಬ ಚರ್ಚೆಯಾಗ್ತಿದೆ.

ಅಂದಹಾಗೆ ಬಿಜೆಪಿ (BJP) ವರ್ಸಸ್ ಕಾಂಗ್ರೆಸ್ ನಡುವೆ ಮತ್ತೊಂದು ಸುತ್ತಿನ ಸಮರ ಶುರುವಾಗಿದೆ. ಸಿಎಂ ಮತ್ತು ಸಚಿವರ ಮೇಲೆ ಕಾಂಗ್ರೆಸ್ ನಾಯಕರು ತರಾತುರಿ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ (Gulihatti D Shekar) ನೀರಾವರಿ ಇಲಾಖೆಗೆ ಬರೆದ ಪತ್ರವನ್ನು ಮುಂದಿಟ್ಟು ಪೊಲಿಟಿಕಲ್ ಚಾರ್ಜ್ ಶೀಟ್ ಹಾಕಿದ್ದಾರೆ. ಸದಾಶಿವನಗರದ ಡಿಕೆಶಿ ನಿವಾಸದಲ್ಲಿ ಇಂದು ಕಾಂಗ್ರೆಸ್ ನಾಯಕರಾದ ಸುರ್ಜೇವಾಲಾ (Randeep Surjewala), ಸಿದ್ದರಾಮಯ್ಯ (Siddaramaiah), ಡಿಕೆಶಿ (DK Shivakumar) ತುರ್ತು ಸುದ್ದಿಗೋಷ್ಟಿ ನಡೆಸಿ ಎರಡು ಗಂಭೀರ ಆರೋಪಗಳನ್ನ ಮಾಡಿದ್ದಾರೆ. ನೀರಾವರಿ ಇಲಾಖೆಯ ವಿವಿಧ ನಿಗಮಗಳಲ್ಲಿ 18 ಸಾವಿರ ಕೋಟಿ ಕಾಮಗಾರಿಗಳ ಟೆಂಡರ್ ಅಕ್ರಮ ಮತ್ತು ಪೆಂಡಿಂಗ್ ಬಿಲ್ ಕ್ಲಿಯರೆನ್ಸ್ ಗೆ ಸಿಎಂ ಕಚೇರಿಯಿಂದ ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ ಅಂತಾ ಸಿದ್ದರಾಮಯ್ಯ, ಡಿಕೆಶಿ ಆರೋಪಿಸಿದ್ದಾರೆ. ಅಷ್ಟೇ ಅಲ್ಲ ಅಧಿಕಾರಿಗಳು, ಗುತ್ತಿಗೆದಾರರಿಗೂ ವಾರ್ನ್ ಮಾಡಿರುವ ಕಾಂಗ್ರೆಸ್ ನಾಯಕರು, ನಮ್ಮ ಸರ್ಕಾರ ಬರುತ್ತೆ ವಿಚಾರಣಾ ಸಮಿತಿ ರಚನೆ ಮಾಡಿ ತನಿಖೆ ಮಾಡಿಸ್ತೀವಿ, ಎಲ್ಲರಿಗೂ ಕಾದಿದೆ ಮುಂದೆ ಎಂಬ ಎಚ್ಚರಿಕೆ ನೀಡಿದ್ದಾರೆ.

* ಕಾಂಗ್ರೆಸ್ ಪೊಲಿಟಿಕಲ್ ಚಾರ್ಚ್ ಶೀಟ್.!? > ನೀರಾವರಿ ಇಲಾಖೆಗಳ ವಿವಿಧ ನಿಗಮಗಳಿಂದ ಟೆಂಡರ್ > ಒಂದೇ ದಿನ 18 ಸಾವಿರ ಕೋಟಿ ಮೌಲ್ಯದ ಕಾಮಗಾರಿಗಳಿಗೆ ಟೆಂಡರ್ > ಕೆಲ ಶಾಸಕರಿಗೆ 2-3 ಸಾವಿರ ಕೋಟಿ ಹಂಚಿ ಟೆಂಡರ್ ಗೆ ಗುತ್ತಿಗೆದಾರರನ್ನ ಹಿಡಿದುಕೊಡಬೇಕು, ಕಮಿಷನ್ ಹಣ ಪಡೆಯಿರಿ ಎಂಬ ಸೂಚನೆ ಆರೋಪ > ಟೆಂಡರ್ ಪ್ರಕ್ರಿಯೆಗೆ 7 ದಿನಗಳ ಕಾಲಾವಕಾಶ ನೀಡಿರುವುದು > ಟೆಂಡರ್ ಮೊತ್ತವನ್ನ 500 ಕೋಟಿಯಿಂದ 1000 ಕೋಟಿಗೆ ಹೆಚ್ಚಳ > 20 ಸಾವಿರ ಕೋಟಿ ಪೆಂಡಿಂಗ್ ಬಿಲ್ಸ್ ಕ್ಲಿಯರೆನ್ಸ್ ಕಮಿಷನ್ > ಸಿಎಂ ಕಚೇರಿಯಲ್ಲಿ ದಂಧೆ, ಜಾಸ್ತಿ ಕಮಿಷನ್ ಕೊಟ್ಟರೆ ಬಿಲ್ ಕ್ಲಿಯರ್ ಆಗುತ್ತೆ

ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಕೂಡ ತಿರುಗೇಟು ನೀಡಿದೆ. ಕಾಂಗ್ರೆಸ್ ತನ್ನ ಆರೋಪಗಳಿಗೆ ದಾಖಲೆ ಕೊಡಲಿ. ಗೂಳಿಹಟ್ಟಿ ಶೇಖರ್ ಅವರಿಗೂ ದಾಖಲೆ ಕೊಡಲು ಹೇಳಿದ್ದೇವೆ. ಲೋಕಾಯುಕ್ತದಲ್ಲಿ ಇರುವ ಅವರ ಕೇಸ್ ಗಳಿಗೆ ಉತ್ತರಿಸಲಿ, ಅವರು ಜೈಲಿಗೆ ಹೋಗುವುದನ್ನ ತಪ್ಪಿಸಿಕೊಳ್ಳಲಿ ಅಂತಾ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ಕೊಟ್ಟಿದ್ದಾರೆ. ಯಡಿಯೂರಪ್ಪ ಕೂಡ ಕಿಡಿಕಾರಿದ್ದು, ಕಾಂಗ್ರೆಸ್‍ನವರಿಗೆ ತಲೆ ಕೆಟ್ಟಿದೆ. ತಲೆ ಸರಿ ಇರೋರು ಈಥರ ಮಾತಾಡಲ್ಲ. ಕಾಂಗ್ರೆಸ್ ಆರೋಪ ನಿರಾಧಾರ ಅಂತಾ ತಿರುಗೇಟು ನೀಡಿದ್ದಾರೆ.

ಒಟ್ಟಿನಲ್ಲಿ ಎರಡು ತಿಂಗಳಷ್ಟೇ ಬಾಕಿಯಿದ್ದು ಕಾಂಗ್ರೆಸ್, ಬಿಜೆಪಿ ಕೆಸರೆರಚಾಟ ಮುಂದುವರಿದಿದ್ದು, ದಾಖಲೆ ಇದೆ ಅಂತಾ ಕಾಂಗ್ರೆಸ್, ದಾಖಲೆ ಕೊಡಿ ಅಂತಾ ಬಿಜೆಪಿ ಕಿತ್ತಾಡುತ್ತಿದ್ದು, ಯಾರ ಗ್ರಹಚಾರವನ್ನ ಯಾರು ಬಿಡಿಸ್ತಾರೆ..? ಕಾದುನೋಡಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031047 0 0 0
<![CDATA[ಟರ್ಕಿಯಲ್ಲಿ ಪ್ರಬಲ ಭೂಕಂಪ - ನಿರಾಶ್ರಿತರಿಗೆ ಬೆಂಗಳೂರಿನ ಆರೋಗ್ಯ ಸೇವಾ ಸಂಸ್ಥೆಯಿಂದ ನೆರವು]]> https://publictv.in/turkey-syria-earthquake-bengaluru-aarogya-seva-samshte-aid-victims/ Wed, 15 Feb 2023 07:49:16 +0000 https://publictv.in/?p=1031053 ನವದೆಹಲಿ: ಭಾರಿ ಭೂಕಂಪನದಿಂದ ನಿರಾಶ್ರಿತರಾದ ಟರ್ಕಿ (Turkey) ಜನರಿಗೆ ಬೆಂಗಳೂರಿನ ಆರೋಗ್ಯ ಸೇವಾ ಸಂಸ್ಥೆ (Aarogya Seva Samsthe) ಸಹಾಯ ಹಸ್ತ ಚಾಚಿದೆ. ದೆಹಲಿಯಲ್ಲಿರುವ ಟರ್ಕಿ ರಾಯಭಾರಿ ಕಚೇರಿಗೆ ಸಾವಿರಕ್ಕೂ ಅಧಿಕ ಕಂಬಳಿಗಳನ್ನು ನೀಡಿದ್ದು, ಮತ್ತಷ್ಟು ಅಗತ್ಯ ವಸ್ತುಗಳನ್ನು ಪೂರೈಸುವ ಭರವಸೆ ನೀಡಿದೆ.

ವಿವಿಧ ವಲಯಗಳಲ್ಲಿ ಕಾರ್ಯನಿರ್ವಹಿಸುವ ಸಮಾನ ಮನಸ್ಕರ ಗುಂಪು ಸೂರ್ಯ ಫೌಂಡೇಶನ್ ಅಡಿಯಲ್ಲಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದು, ಟರ್ಕಿ ಮತ್ತು ಸಿರಿಯಾದಲ್ಲಿ (Turkey-Syria Earthquake) ಭಾರಿ ಭೂಕಂಪವಾದ ಹಿನ್ನೆಲೆ ನಿರಾಶ್ರಿತರಿಗೆ ಆರೋಗ್ಯ ಸೇವಾ ಸಂಸ್ಥೆ ನೇತೃತ್ವದಲ್ಲಿ ಅಗತ್ಯ ವಸ್ತುಗಳನ್ನು ನೀಡಲು ನಿರ್ಧರಿಸಿದ್ದರು‌. ಇದನ್ನೂ ಓದಿ: ಟರ್ಕಿ, ಸಿರಿಯಾ ಭೂಕಂಪ- ಸಾವಿನ ಸಂಖ್ಯೆ 41 ಸಾವಿರಕ್ಕೆ ಏರಿಕೆ

ಟರ್ಕಿ ಮತ್ತು ಸಿರಿಯಾ ರಾಯಭಾರಿ ಕಚೇರಿಯನ್ನು ಸಂಪರ್ಕ ಮಾಡಿದ ಆರೋಗ್ಯ ಸೇವಾ ಸಂಸ್ಥೆ, ಅಗತ್ಯವಿರುವ ವಸ್ತುಗಳ ಮಾಹಿತಿಯನ್ನು ಪಡೆದುಕೊಂಡು ಬಳಿಕ ಟರ್ಕಿಗೆ ಸಾವಿರ ಕಂಬಳಿಗಳನ್ನು ಮೊದಲ ಹಂತದಲ್ಲಿ ನೀಡಿದೆ. ಎರಡನೇ ಹಂತದಲ್ಲಿ ವೈದ್ಯಕೀಯ ವಸ್ತುಗಳನ್ನು ನೀಡಲು ತಯಾರಿ ಮಾಡಿಕೊಳ್ಳಲಾಗಿದೆ‌. ಸಿರಿಯಾ ಹಣಕಾಸಿನ ನೆರವು ಕೇಳಿದ್ದು, ಅದರ ಕ್ರೋಢೀಕರಣವನ್ನು ಮಾಡಲಾಗುತ್ತಿದೆ.

ಈ ಬಗ್ಗೆ ಮಾತನಾಡಿರುವ ಸೂರ್ಯ ಫೌಂಡೇಶನ್ ಸದಸ್ಯ ಪುನೀತ್, ಪ್ರಕೃತಿ ವಿಕೋಪಗಳು, ದೊಡ್ಡ ಪ್ರಮಾಣದಲ್ಲಿ ಅನಾಹುತಗಳು ಸಂಭವಿಸಿದ ವೇಳೆ ಬೇರೆ ಬೇರೆ ರಾಜ್ಯಗಳು ಸೇರಿದಂತೆ ಹಲವು ದೇಶಗಳಿಗೆ ಆರೋಗ್ಯ ಸೇವಾ ಸಂಸ್ಥೆ ನೆರವು ನೀಡಿದೆ. ಸೂರ್ಯ ಫೌಂಡೇಶನ್ ಅಡಿಯಲ್ಲೂ ಹಲವು ಕಾರ್ಯಗಳನ್ನು ಮಾಡಿದೆ. ಈಗ ಟರ್ಕಿ, ಸಿರಿಯಾಗೆ ಅಗತ್ಯವಿರುವ ವಸ್ತುಗಳನ್ನು ರಾಯಭಾರಿ ಕಚೇರಿ ಮೂಲಕ ತಲುಪಿಸುತ್ತಿದ್ದೇವೆ ಎಂದರು. ಇದನ್ನೂ ಓದಿ: PublicTV Explainer: ಟರ್ಕಿಯಲ್ಲೇ ಹೆಚ್ಚು ಭೂಕಂಪ ಯಾಕೆ? – ಇಲ್ಲಿದೆ ವೈಜ್ಞಾನಿಕ ಕಾರಣ..

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031053 0 0 0
<![CDATA[ಮದುವೆಯ ಬಳಿಕ ಸಿಹಿ ಸುದ್ದಿ ನೀಡಿದ ಸಿದ್-ಕಿಯಾರಾ ಜೋಡಿ]]> https://publictv.in/bollywood-newly-wed-couple-siddarth-malhotra-and-kiara-adavni-film-updates/ Wed, 15 Feb 2023 07:52:58 +0000 https://publictv.in/?p=1031059 ಬಾಲಿವುಡ್ (Bollywood) ಜೋಡಿ ಸಿದ್-ಕಿಯಾರಾ (Siddarth Malhotra-Kiara Advani) ದಾಂಪತ್ಯ ಜೀವನವನ್ನ ಖುಷಿಯಾಗಿ ಕಳೆಯುತ್ತಿದ್ದಾರೆ. ಇತ್ತೀಚಿಗಷ್ಟೇ ಹಸೆಮಣೆ ಏರುವ ಮೂಲಕ ಗುಡ್ ನ್ಯೂಸ್ ನೀಡಿದ್ದ ಈ ಜೋಡಿ ಈಗ ಮತ್ತೆ ಸಿನಿಮಾ ವಿಚಾರವಾಗಿ ಸಿಹಿಸುದ್ದಿ ನೀಡಿದ್ದಾರೆ.

ಸಿದ್-ಕಿಯಾರಾ ಜೋಡಿ `ಶೇರ್‌ಷಾ' ಸಿನಿಮಾದ ಮೂಲಕ ಅಭಿಮಾನಿಗಳಿಗೆ ಮೋಡಿ ಮಾಡಿದ್ದರು. ಈ ಸಿನಿಮಾದಿಂದ ಕ್ಯೂಟ್ ಕಪಲ್ ಆಗಿ ಹೈಲೈಟ್ ಆಗಿದ್ದರು. ಶೇರ್‌ಷಾ ಸಿನಿಮಾದಿಂದಲೇ ಇಬ್ಬರಿಗೂ ಪ್ರೇಮಾಂಕುರವಾಗಿ ಮದುವೆಯಾದರು. ಈಗ ಮತ್ತೆ ತೆರೆಯ ಮೇಲೂ ರೊಮ್ಯಾನ್ಸ್ ಮಾಡೋದ್ದಕ್ಕೆ `ಶೇರ್‌ಷಾ' ಜೋಡಿ ರೆಡಿಯಾಗಿದ್ದಾರೆ. ಈ ಸಿನಿಮಾಗೆ ಕರಣ್ ಜೋಹರ್ ಬಂಡವಾಳ ಹೂಡಲಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಲ್ಲಿ ರೊಮ್ಯಾಂಟಿಕ್ ಆಗಿ ಪ್ರೇಮಿಗಳ ದಿನ ಆಚರಿಸಿದ ಯಶ್- ರಾಧಿಕಾ

ಕರಣ್ ಜೋಹರ್ (Karan Johar) ಅವರು ಅನೇಕ ಸೆಲೆಬ್ರಿಟಿಗಳ ಮಕ್ಕಳನ್ನು ಲಾಂಚ್ ಮಾಡಿದ್ದಾರೆ. ಸಿದ್ದಾರ್ಥ್ ಮಲ್ಹೋತ್ರಾ ಅವರನ್ನು `ಸ್ಟುಡೆಂಟ್ ಆಫ್ ದಿ ಇಯರ್' ಮೂಲಕ ಹಿಂದಿ ಚಿತ್ರರಂಗಕ್ಕೆ ಕರಣ್ ಪರಿಚಯಿಸಿದರು. ಹೀಗಾಗಿ ಇಬ್ಬರ ಮಧ್ಯೆ ಆಪ್ತತೆ ಇದೆ. ಕಿಯಾರಾ ನಟನೆಯ `ಲಸ್ಟ್ ಸ್ಟೋರಿಸ್' ಸಿನಿಮಾಗೆ ಕರಣ್ ಜೋಹರ್ ಬಂಡವಾಳ ಹೂಡಿದರು. ಅಲ್ಲಿಂದ ಕಿಯಾರಾ ಜೊತೆಗೆ ಕರಣ್ ಒಳ್ಳೆಯ ಫ್ರೆಂಡ್‌ಶಿಪ್ ಬೆಳೆಸಿಕೊಂಡರು. ಹೀಗಾಗಿ, ಸಿದ್ದಾರ್ಥ್ ಹಾಗೂ ಕಿಯಾರಾಗೆ ಕರಣ್ ಮೆಂಟರ್ ಕೂಡ ಆಗಿದ್ದಾರೆ.

ಮದುವೆ ಹಾಗೂ ಆರತಕ್ಷತೆ ಸಂದರ್ಭದಲ್ಲಿ ಕರಣ್ ಜೋಹರ್ ಹಾಜರಿದ್ದರು. ಅವರು ಮದುವೆ ಸಂಭ್ರಮದಲ್ಲಿ ಭಾಗಿ ಆಗಿ ಎಂಜಾಯ್ ಮಾಡಿದ್ದಾರೆ. ಅಷ್ಟೇ ಅಲ್ಲ ನವದಂಪತಿ ಸಿದ್-ಕಿಯಾರಾ ಜೊತೆ ಅವರು ದೊಡ್ಡ ಡೀಲ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸಿದ್ದಾರ್ಥ್- ಕಿಯಾರಾ ಜೋಡಿ ಜೊತೆಯಾಗಿ ಬ್ಯಾಕ್ ಟು ಬ್ಯಾಕ್ ಮೂರು ಸಿನಿಮಾಗಳಲ್ಲಿ ನಟಿಸಲು ಒಪ್ಪಿದ್ದಾರೆ. ಇದಕ್ಕೆ ಧರ್ಮ ಪ್ರೊಡಕ್ಷನ್ ಬಂಡವಾಳ ಹೂಡಲಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031059 0 0 0
<![CDATA[ಎರಡೂ ಪಕ್ಷಗಳಿಂದಲೂ ಆಫರ್ ಬಂದಿದ್ದು ನಿಜ ಎಂದು ಒಪ್ಪಿದ ಕಿಚ್ಚ]]> https://publictv.in/kiccha-agreed-that-the-offer-came-from-both-the-parties/ Wed, 15 Feb 2023 07:56:56 +0000 https://publictv.in/?p=1031075 ಕಿಚ್ಚ ಸುದೀಪ್ ಅವರನ್ನು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳೂ ತಮ್ಮ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿವೆ ಎನ್ನುವ ಸುದ್ದಿ ಸ್ಯಾಂಡಲ್ ವುಡ್ ನಲ್ಲಿ ಭಾರೀ ಸದ್ದು ಮಾಡಿತ್ತು. ಈ ಸುದ್ದಿಗೆ ಪೂರಕ ಎನ್ನುವಂತೆ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರು ಸುದೀಪ್ ಮನೆಗೆ ಭೇಟಿ ನೀಡಿದ್ದರು. ಅಲ್ಲದೇ ರಮ್ಯಾ ಮೂಲಕವೂ ಕಿಚ್ಚನನ್ನು ಸೆಳೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದೂ ಹೇಳಲಾಗಿತ್ತು.

ಒಂದು ಕಡೆ ಕಾಂಗ್ರೆಸ್ ಪಕ್ಷ ನಿರಂತರವಾಗಿ ಪ್ರಯತ್ನ ಮಾಡುತ್ತಿರುವಾಗ ಬಿಜೆಪಿ ಸುಮ್ಮನೆ ಕೂತಿರಲಿಲ್ಲ. ಸಚಿವ ಕೆ.ಸುಧಾಕರ್ ಸೇರಿದಂತೆ ಹಲವರು ಸುದೀಪ್ ಅವರನ್ನು ಮಾತನಾಡಿಸುವ ಪ್ರಯತ್ನ ಮಾಡಿದರು. ಆದರೆ, ಈ ಕುರಿತು ಸುದೀಪ್ ಯಾವುದೇ ಪ್ರತಿಕ್ರಿಯೆ ಕೂಡ ನೀಡಿರಲಿಲ್ಲ. ರಾಜಕಾರಣಿಗಳು ಭೇಟಿಯಾದ ಸಂದರ್ಭದಲ್ಲೂ ಇದು ರಾಜಕೀಯ ಭೇಟಿ ಅಲ್ಲವೆಂದೇ ಹೇಳುತ್ತಿದ್ದರು. ಇದನ್ನೂ ಓದಿ:ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ ಭಾಜನರಾದ ರಿಷಬ್ ಶೆಟ್ಟಿ

ಆದರೆ, ಇದೇ ಮೊದಲ ಬಾರಿಗೆ ರಾಜಕಾರಣದ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ಎರಡೂ ಪಕ್ಷಗಳು ತಮ್ಮನ್ನು ಸಂಪರ್ಕಿಸಿರುವುದು ನಿಜವೆಂದು ತಿಳಿಸಿದ್ದಾರೆ. ‘ಮನೆಗೆ ಬಂದಿರುವ ವಿಚಾರವನ್ನು ತೇಲಿಸಲು ಹೋಗುವುದಿಲ್ಲ. ರಾಜಕಾರಣಿಗಳು ಮನೆಗೆ ಬಂದಿದ್ದಾರೆ ಅಂದರೆ, ಕಾರಣ ರಾಜಕಾರಣವೇ ಇರುತ್ತದೆ. ಮಾತನಾಡಿದ್ದಾರೆ. ಅಂತಹ ಸಂದರ್ಭ ಬಂದರೆ, ನಾನೇ ಉತ್ತರಿಸುತ್ತೇನೆ ಎಂದು ಅವರು ಹೇಳಿಕೊಂಡಿದ್ದಾರೆ.

ಸಮಾಜಕ್ಕೆ ಒಳ್ಳೆಯದನ್ನು ಮಾಡಲು ರಾಜಕೀಯಕ್ಕೆ ಹೋಗಬೇಕಿಲ್ಲ  ಎಂದು ಹಲವಾರು ಬಾರಿ ಹೇಳಿರುವ ಸುದೀಪ್, ಈ ಬಾರಿಯೂ ಅದನ್ನೇ ಮಾತನಾಡಿದ್ದಾರೆ. ಸದ್ಯಕ್ಕಂತೂ ರಾಜಕಾರಣಿ ಆಗುವ ಯಾವ ಆಸೆಯೂ ಇಲ್ಲ ಎಂದಿರುವ ಅವರು, ಹಾಗೊಂದು ವೇಳೆ ಹೋಗಲೇಬೇಕು ಅನಿಸಿದಾಗ ನೋಡೋಣ ಎಂದೂ ಅವರು ಮಾತನಾಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031075 0 0 0
<![CDATA[7ನೇ ವೇತನ ಆಯೋಗ ಜಾರಿ, ನೌಕರರಿಗೆ ಸಕಾಲಕ್ಕೆ ಸಂಬಳ: ಜೆಪಿ ನಡ್ಡಾ ಭರವಸೆ]]> https://publictv.in/meghalaya-assembly-election-implementation-of-7th-pay-commission-timely-salary-for-employees-jp-nadda-promises/ Wed, 15 Feb 2023 08:04:35 +0000 https://publictv.in/?p=1031078 ಶಿಲ್ಲಾಂಗ್: ಬಿಜೆಪಿ (BJP) ಸರ್ಕಾರ ಅಧಿಕಾರಕ್ಕೆ ಬಂದಲ್ಲಿ 7ನೇ ವೇತನ ಆಯೋಗವನ್ನು ಜಾರಿ ಮಾಡಲಾಗುವುದು, ಸಕಾಲದಲ್ಲಿ ಸರ್ಕಾರಿ ನೌಕರರ ವೇತನ ನೀಡಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಭರವಸೆ ನೀಡಿದ್ದಾರೆ. ಮೇಘಾಲಯ ವಿಧಾನಸಭಾ ಚುನಾವಣೆ (Meghalaya Assembly Election) ಹಿನ್ನೆಲೆ ಅವರು ಬುಧಾವಾರ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದರು.

ಪ್ರಣಾಳಿಕೆಯಲ್ಲಿ ಹಲವು ಭರವಸೆಗಳನ್ನು ನೀಡಿದ್ದು ಮುಖ್ಯವಾಗಿ ಪಿಎಂ-ಕಿಸಾನ್ ಸಮ್ಮಾನ್ ನಿಧಿಯಡಿ ರೈತರಿಗೆ ನೀಡುವ ಸಹಾಯಧನವನ್ನು ವಾರ್ಷಿಕವಾಗಿ 2,000 ರೂ.ಗಳಷ್ಟು ಹೆಚ್ಚಿಸಲಾಗುವುದು, ನವಜಾತ ಹೆಣ್ಣು ಮಗುವಿಗೆ 50,000 ರೂ.ಗಳ ಬಾಂಡ್ ನೀಡುವ ಹಾಗೂ ಶಿಶುವಿಹಾರದಿಂದ ಸ್ನಾತಕೋತ್ತರ ಪದವಿವರೆಗೆ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಭರವಸೆ ನೀಡಿದೆ. ಇದನ್ನೂ ಓದಿ: ಮತ್ತೆ ಬಿಜೆಪಿ V/S ಕಾಂಗ್ರೆಸ್ ಕಮಿಷನ್ ಕದನ- ಕಾಂಗ್ರೆಸ್‍ನಿಂದ ಹೊಸ ಪೊಲಿಟಿಕಲ್ ಚಾರ್ಜ್‍ಶೀಟ್

ವಿಧವೆಯರ, ಒಂಟಿ ಮಹಿಳೆಯರ ಸಬಲೀಕರಣಕ್ಕಾಗಿ ವಾರ್ಷಿಕ 24,000 ಆರ್ಥಿಕ ಸಹಾಯದ ಬೆಂಬಲ, ಉಜ್ವಲಾ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕ 2 ಉಚಿತ ಎಲ್‌ಪಿಜಿ ಸಿಲಿಂಡರ್ ನೀಡುವುದಾಗಿ ಬಿಜೆಪಿ ಹೇಳಿದೆ. ಈಶಾನ್ಯ ರಾಜ್ಯಗಳಾದ ಮೇಘಾಲಯ ಮತ್ತು ನಾಗಾಲ್ಯಾಂಡ್‌ನಲ್ಲಿ ಫೆಬ್ರವರಿ 27 ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಮೊದಲ ಬಾರಿಗೆ ಬಿಜೆಪಿ ಮೇಘಾಲಯದಲ್ಲಿ ಎಲ್ಲಾ 60 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಇದನ್ನೂ ಓದಿ: ಬಿಜೆಪಿಗೆ ಮತ್ತೆ ಅಧಿಕಾರ – ಬಿ.ಎಸ್ ಯಡಿಯೂರಪ್ಪ ವಿಶ್ವಾಸ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031078 0 0 0
<![CDATA[ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌]]> https://publictv.in/actor-dhruva-sarja-martin-film-update/ Wed, 15 Feb 2023 08:26:56 +0000 https://publictv.in/?p=1031081 ಸ್ಯಾಂಡಲ್‌ವುಡ್ (Sandalwood) ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ಅಭಿಮಾನಿಗಳಿಗೆ ಗುಡ್ ನ್ಯೂಸ್‌ವೊಂದು ಸಿಕ್ಕಿದೆ. `ಮಾರ್ಟಿನ್' (Martin) ಚಿತ್ರದ ಅಪ್‌ಡೇಟ್‌ಗಾಗಿ ಕಾಯ್ತಿದ್ದ ಫ್ಯಾನ್ಸ್‌ಗೆ ಚಿತ್ರದ ಬಗ್ಗೆ ಈಗ ಬಿಗ್ ಅಪ್‌ಡೇಟ್‌ವೊಂದನ್ನ ಚಿತ್ರತಂಡ ನೀಡಿದ್ದಾರೆ.

`ಪೊಗರು' (Pogaru) ಚಿತ್ರದ ನಂತರ ಈಗ ಧ್ರುವಾ ಸರ್ಜಾ ರಗಡ್- ಮಾಸ್ ಲುಕ್‌ನಲ್ಲಿ ಮಾರ್ಟಿನ್ ಆಗಿ ಅಬ್ಬರಿಸಲು ರೆಡಿಯಾಗಿದ್ದಾರೆ. ನಿರ್ದೇಶಕ ಎಪಿ ಅರ್ಜುನ್ (Ap Arjun) ನಿರ್ದೇಶನದ `ಅದ್ದೂರಿ' (Adduri Film) ಚಿತ್ರದಲ್ಲಿ ಅದ್ದೂರಿಯಾಗಿ ಎಂಟ್ರಿ ಕೊಟ್ಟಿದ್ದ ಧ್ರುವ ಈಗ ಮತ್ತೆ ಮಾರ್ಟಿನ್‌ಗಾಗಿ ಸಾಥ್ ನೀಡಿದ್ದಾರೆ. ಈ ಚಿತ್ರದ ಬಗ್ಗೆ ಮಾಹಿತಿ ಸಿಗದೇ ಬೇಸರದಲ್ಲಿದ್ದ ಅಭಿಮಾನಿಗಳಿಗೆ ಚಿತ್ರತಂಡ ಸಿಹಿ ಸುದ್ದಿ ನೀಡಿದ್ದಾರೆ. ಇದನ್ನೂ ಓದಿ: ಮದುವೆಯ ಬಳಿಕ ಸಿಹಿ ಸುದ್ದಿ ನೀಡಿದ ಸಿದ್-ಕಿಯಾರಾ ಜೋಡಿ

 
View this post on Instagram
 

A post shared by AP ARJUN (@aparjun_official)

ʻಮಾರ್ಟಿನ್ʼ ಚಿತ್ರದ ಟೀಸರ್ ಝಲಕ್ ಇದೇ ತಿಂಗಳು ಫೆ.23ಕ್ಕೆ ರಿಲೀಸ್ ಆಗಲಿದೆ. ಈ ಬಗ್ಗೆ ಸ್ವತಃ ಚಿತ್ರದ ನಿರ್ದೇಶಕ ಎಪಿ ಅರ್ಜುನ್ ಅಪ್‌ಡೇಟ್ ನೀಡಿದ್ದಾರೆ. ಸದ್ಯದಲ್ಲೇ ರಿಲೀಸ್ ಡೇಟ್ ಕೂಡ ಅನೌನ್ಸ್ ಮಾಡಲಿದ್ದಾರೆ.

ಉದಯ್ ಮೆಹ್ತಾ ನಿರ್ಮಾಣದ ಪ್ಯಾನ್ ಇಂಡಿಯಾ ಸಿನಿಮಾ ಮಾರ್ಟಿನ್ ಧ್ರುವಾಗೆ ವೈಭವಿ ಶಾಂಡಲ್ಯ ನಾಯಕಿಯಾಗಿ ನಟಿಸಿದ್ದಾರೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ತೆರೆಗೆ ಬರಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031081 0 0 0
<![CDATA[ಲಿವ್‌-ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಮಹಿಳೆ ಕೊಂದು ಚಾಪೆಯಲ್ಲಿ ಸುತ್ತಿಟ್ಟಿದ್ದ ಪಾರ್ಟ್ನರ್‌]]> https://publictv.in/maharashtra-woman-killed-by-live-in-partner-body-hidden-in-bed-box/ Wed, 15 Feb 2023 08:28:40 +0000 https://publictv.in/?p=1031084 ಮುಂಬೈ: ತನ್ನೊಂದಿಗೆ ಲಿವ್‌-ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ 37 ವಯಸ್ಸಿನ ಮಹಿಳೆಯನ್ನು ಕೊಂದು ಚಾಪೆಯಲ್ಲಿ ಸುತ್ತಿಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ತನ್ನೊಂದಿಗೆ ಸಹಜೀವನ ನಡೆಸುತ್ತಿದ್ದ ಸಂಗಾತಿ ಮೇಘಾ ಎಂಬಾಕೆಯನ್ನು ಹಾರ್ದಿಕ್‌ ಶಾ ಕೊಲೆ ಮಾಡಿದ್ದ. ನಂತರ ಮಹಾರಾಷ್ಟ್ರದ (Maharashtra) ಪಾಲ್ಘರ್ ಜಿಲ್ಲೆಯಿಂದ ಎಸ್ಕೇಪ್‌ ಆಗಲು ಪ್ರಯತ್ನಿಸಿದ್ದ. ಆದರೆ ರೈಲ್ವೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಕೇರಳ ಮುಖ್ಯಮಂತ್ರಿಯ ಮಾಜಿ ಪ್ರಧಾನ ಕಾರ್ಯದರ್ಶಿ ಬಂಧನ

ಹಾರ್ದಿಕ್‌ ಶಾ ನಿರುದ್ಯೋಗಿಯಾಗಿದ್ದ. ನರ್ಸ್‌ ಆಗಿದ್ದ ಮೇಘಾ ಅವರೊಂದಿಗೆ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ. ಇಬ್ಬರೂ ಮುಂಬೈನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೇಘಾ ಅವರನ್ನು ಕೊಂದ ನಂತರ ಹಾರ್ದಿಕ್ ಮನೆಯ ಕೆಲ ವಸ್ತುಗಳನ್ನು ಮಾರಿ ಹಣದೊಂದಿಗೆ ಪರಾರಿಯಾಗಿದ್ದ. ಈತನ ಬಗ್ಗೆ ಮಾಹಿತಿ ಪಡೆದು ಮಧ್ಯಪ್ರದೇಶದ ನಗ್ಡಾದಲ್ಲಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

ಮೂರು ವರ್ಷಗಳಿಂದ ಸಂಬಂಧದಲ್ಲಿದ್ದ ಹಾರ್ದಿಕ್ ಮತ್ತು ಮೇಘಾ ಕಳೆದ ಆರು ತಿಂಗಳಿಂದ ಒಟ್ಟಿಗೆ ವಾಸಿಸುತ್ತಿದ್ದರು. ಸುಮಾರು ಒಂದು ತಿಂಗಳ ಹಿಂದೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇಬ್ಬರೂ ಆಗಾಗ್ಗೆ ಜಗಳವಾಡುತ್ತಿದ್ದ ಬಗ್ಗೆ ಅವರ ನೆರೆಹೊರೆಯವರು ದೂರು ನೀಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕಾರು ಬಾಂಬ್‌ ಸ್ಫೋಟ ಪ್ರಕರಣ – ಕರ್ನಾಟಕ, ತಮಿಳುನಾಡು, ಕೇರಳದ 60 ಸ್ಥಳಗಳಲ್ಲಿ NIA ದಾಳಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031084 0 0 0
<![CDATA[ಹಾಸನದಲ್ಲಿ ಸೊಸೈಟಿ ಗೋದಾಮಿಗೆ ನುಗ್ಗಿ 13 ಚೀಲ ಅಕ್ಕಿ ತಿಂದ ಆನೆ!]]> https://publictv.in/wild-elephant-eats-away-13-bags-of-rice-from-a-godown-in-hassan/ Wed, 15 Feb 2023 08:57:25 +0000 https://publictv.in/?p=1031094 ಹಾಸನ: ಜಿಲ್ಲೆಯಲ್ಲಿ ಕಾಡಾನೆ (Wild Elephant) ಗಳ ಉಪಟಳ ಮಿತಿಮೀರಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಎರಡು ಬಾಗಿಲನ್ನು ಒಡೆದು ಅಕ್ಕಿ ತಿಂದು ಹೋಗಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ, ಅರೇಹಳ್ಳಿ ಹೋಬಳಿ, ಅನುಘಟ್ಟ ಗ್ರಾಮದಲ್ಲಿ ನಡೆದಿದೆ.

ಇಂದು ಮುಂಜಾನೆ 4.15ರ ಸಮಯದಲ್ಲಿ ಗ್ರಾಮಕ್ಕೆ ಬಂದಿರುವ ರೇಡಿಯೋ ಕಾಲರ್ ಅಳವಡಿಸಿರುವ ಕಾಡಾನೆ, ಮುಂದಿನ ಹಾಗೂ ಹಿಂದಿನ ಬಾಗಿಲನ್ನು ಹೊಡೆದು 13 ಚೀಲ ಅಕ್ಕಿ (Rice) ಎಳೆದಾಡಿ ತಿಂದು ಹೋಗಿದೆ. ಸೋಮವಾರವಷ್ಟೇ ಸೊಸೈಟಿಗೆ ಅಕ್ಕಿ ಲೋಡ್ ಬಂದಿತ್ತು. ಇಂದು ಬೆಳಗ್ಗೆ ಸೊಸೈಟಿ ಸೆಕ್ರೆಟರಿ ಸತೀಶ್ ಎಂಬವರು ಅಕ್ಕಿ ವಿತರಣೆಗೆ ಹೋದ ವೇಳೆ ಸೊಸೈಟಿಯ ಬಾಗಿಲುಗಳು ಮುರಿದಿದ್ದವು. ಈ ವೇಳೆ ಗಾಬರಿಗೊಂಡು ಸಿಸಿಟಿವಿ (CCTV Footage) ಪರಿಶೀಲಿಸಿದಾಗ ಕಾಡಾನೆ ದಾಂಧಲೆ ನಡೆದಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮಹಿಳೆಯ ಹೊಟ್ಟೆಯಿಂದ ಮೀಟರ್ ಉದ್ದದ ಬಟ್ಟೆ ಹೊರತೆಗೆದ ವೈದ್ಯರು!

ಕಳೆದ ಹತ್ತು ತಿಂಗಳ ಹಿಂದೆ 2022ರ ಏಪ್ರಿಲ್ 22ರಂದು ಇದೇ ಕಾಡಾನೆ ಇದೇ ಸೊಸೈಟಿ ಬಾಗಿಲು ಮುರಿದು ನಾಲ್ಕು ಕ್ವಿಂಟಾಲ್ ಅಕ್ಕಿ ತಿಂದು ಹೋಗಿತ್ತು. ಇಂದು ಮುಂಜಾನೆ ಮತ್ತೆ ಅದೇ ಅನುಘಟ್ಟ ಗ್ರಾಮದ ಸೊಸೈಟಿಗೆ ಬಂದಿರುವ ಕಾಡಾನೆ ಅಕ್ಕಿ ತಿಂದು ಹೋಗಿದೆ. ಕಾಡಾನೆ ಬಾಗಿಲು ಮುರಿದು ಅಕ್ಕಿ ತಿನ್ನುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸಿದರು. ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031094 0 0 0
<![CDATA[ಟ್ರಾಫಿಕ್ ದಂಡ 50% ರಿಯಾಯ್ತಿ 5 ತಿಂಗಳು ಅವಧಿ ವಿಸ್ತರಣೆ ಮಾಡಿ - ಜೆಡಿಎಸ್ ಸದಸ್ಯ ಮಂಜೇಗೌಡ ಒತ್ತಾಯ]]> https://publictv.in/50-percent-discount-on-traffic-fines-need-to-be-extended-by-5-months-jds-manjegowda-insist-karnataka-government/ Wed, 15 Feb 2023 10:18:02 +0000 https://publictv.in/?p=1031092 ಬೆಂಗಳೂರು: ಟ್ರಾಫಿಕ್ ದಂಡ (Traffic Fine) 50% ರಿಯಾಯಿತಿ ನಿಯಮವನ್ನ 5 ತಿಂಗಳು ವಿಸ್ತರಣೆ ಮಾಡಬೇಕು ಎಂದು ಜೆಡಿಎಸ್ (JDS) ಸದಸ್ಯ ಮಂಜೇಗೌಡ (Manjegowda) ಸರ್ಕಾರವನ್ನ ಒತ್ತಾಯಿಸಿದ್ದಾರೆ. ವಿಧಾನ ಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ಮಂಜೇಗೌಡ ವಿಷಯ ಪ್ರಸ್ತಾಪ ಮಾಡಿದರು.

ವಾಹನ ನಿಯಮ ಉಲ್ಲಂಘನೆ ಪ್ರಕರಣದಲ್ಲಿ 50% ಫೈನ್ ಕಟ್ಟುವ ನಿಯಮವನ್ನ ಸರ್ಕಾರ ಜಾರಿ ಮಾಡಿದೆ. ಈಗಾಗಲೇ 100 ಕೋಟಿಗೂ ಅಧಿಕ ಫೈನ್ ಸಂಗ್ರಹ ಆಗಿದೆ. ಅದರೆ ಇನ್ನು ಸಾವಿರಾರು ಕೇಸ್‌ಗಳು ಬಾಕಿ ಇವೆ. ಈಗ ಕೊಟ್ಟಿರುವ ಸಮಯ ಸಾಕಾಗುವುದಿಲ್ಲ ಎಂದರು. ಇದನ್ನೂ ಓದಿ: 6 ಕೋಟಿ ಮೌಲ್ಯದ ಜಮೀನು ದಾನ ಮಾಡಿದ ಶಾಸಕ ಶರತ್ ಬಚ್ಚೇಗೌಡ

ದಂಡ ಕಟ್ಟಲು ಅನೇಕ ಮಾರ್ಗಗಳನ್ನ ಸರ್ಕಾರ ಕೊಟ್ಟಿದೆ. ಆದರೆ ʼಬೆಂಗಳೂರು ಒನ್‌ʼಗಳಲ್ಲಿ ಹಣ ಕಟ್ಟಲು ಸರ್ವರ್ ಸಮಸ್ಯೆ ಆಗುತ್ತಿದೆ. ಸಿಸ್ಟಮ್ ಸರಿಯಾಗಿ ವರ್ಕ್ ಆಗುತ್ತಿಲ್ಲ. ಹೀಗಾಗಿ 50% ರಿಯಾಯಿತಿ ನಿಯಮವನ್ನ ಕನಿಷ್ಠ 5 ತಿಂಗಳಿ ವಿಸ್ತರಣೆ ಮಾಡಬೇಕು. ಈ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸರ್ಕಾರವನ್ನ ಒತ್ತಾಯ ಮಾಡಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031092 0 0 0
<![CDATA[ದುಡ್ಡಿಗೋಸ್ಕರ ನಾನು ಬೆಳಗಾವಿಯಿಂದ ಕಾರ್ಕಳಕ್ಕೆ ಬರಬೇಕಾಗಿಲ್ಲ- ಸುನಿಲ್‌ಗೆ ಮುತಾಲಿಕ್ ತಿರುಗೇಟು]]> https://publictv.in/karnataka-elections-2023-sunil-kumar-versus-pramod-muthalik-talk-fight-in-karkala/ Wed, 15 Feb 2023 09:40:26 +0000 https://publictv.in/?p=1031099 - ಪವರ್ ಮಿನಿಸ್ಟರ್‌ಗೆ ಶಾಕ್ ಕೊಡ್ತಾರಾ ಮುತಾಲಿಕ್?

ಉಡುಪಿ: ಕರ್ನಾಟಕದಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರ (Karkala Vidhanasabha Constituency) ಗಮನ ಸೆಳೆಯುತ್ತಿದೆ. ಸುನಿಲ್ ಕುಮಾರ್ (Sunil kUmar) ಬಿಜೆಪಿಯ ಭದ್ರಕೋಟೆಯನ್ನು ಕಟ್ಟಿಕೊಂಡಿರುವಾಗ, ಶ್ರೀರಾಮ ಸೇನೆ (Sri Ram Sena) ಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ರಣಾಂಗಣಕ್ಕೆ ನುಸುಳಿದ್ದಾರೆ. ಭಜರಂಗದಳದ ಗುರು-ಶಿಷ್ಯರು 2023ರಲ್ಲಿ ಎದುರಾಳಿಗಳಾಗುತ್ತಾರೆ ಎಂದು ಯಾವ ಚುನಾವಣಾ ಪಂಡಿತರೂ ಲೆಕ್ಕ ಹಾಕಿರಲಿಲ್ಲ. ಕಳೆದ ಮೂರು ತಿಂಗಳಿಂದ ಹೀಗೊಂದು ಚರ್ಚೆ ನಡೆಯುತ್ತಿದ್ದರೂ, ಕಚೇರಿ ತೆರೆದು ಪ್ರಚಾರದ ಓಡಾಟ ಶುರು ಮಾಡುವ ಮೂಲಕ ಮುತಾಲಿಕ್ ಸ್ಪರ್ಧೆಯನ್ನು ಪಕ್ಕಾ ಮಾಡಿದ್ದಾರೆ.

ಈ ನಡುವೆ ನನ್ನಲ್ಲಿ ಕಾಸಿಲ್ಲ ವೋಟಿನ ಜೊತೆ ನೂರು ರೂಪಾಯಿ ನೋಟು ಕೊಡಿ ಎಂದು ಬಹಿರಂಗವಾಗಿ ಬೇಡಿಕೆ ಇಟ್ಟಿದ್ದು ಚರ್ಚೆಗೆ ಕಾರಣವಾಗಿದೆ. ಸುನೀಲ್ ಕುಮಾರ್ ಹಿಂದುತ್ವ ಮತ್ತು ಭ್ರಷ್ಟಾಚಾರ ಮಾಡಿರುವ ಕಾರಣಕ್ಕೆ ನಾನು ಕ್ಷೇತ್ರಕ್ಕೆ ಪ್ರವೇಶ ಮಾಡಿದ್ದೇನೆ ಎಂದು ಪ್ರಮೋದ್ ಮುತಾಲಿಕ್ ಘೋಷಣೆ ಮಾಡಿದ್ದರು. ಚುನಾವಣಾ ಖರ್ಚಿಗೆ ಕಾಸು ಕೇಳುತ್ತಿದಂತೆಯೇ ಮೂರು ತಿಂಗಳುಗಳ ಕಾಲ ಸುಮ್ಮನಿದ್ದ ಸುನಿಲ್, ತನ್ನ ಮೊದಲ ಟ್ವೀಟ್ ಅಸ್ತ್ರವನ್ನ ಪ್ರಯೋಗಿಸಿದ್ದಾರೆ. ಇದನ್ನೂ ಓದಿ: ವಿಧಾನಸಭಾ ಚುನಾವಣೆಗೆ ಕಾರ್ಕಳದಿಂದ ಸ್ಪರ್ಧೆ ಖಚಿತ – ಹುಟ್ಟುಹಬ್ಬದಂದೇ ಮುತಾಲಿಕ್ ಅಧಿಕೃತ ಘೋಷಣೆ

ಸುನೀಲ್ ಕುಮಾರ್ ಟ್ವೀಟ್: ಪ್ರಿಯ ಮುತಾಲಿಕ್ ಜೀ, ನೀವು ಆಮಿಷಕ್ಕೆ ಒಳಗಾಗಿಯೇ ಕಾರ್ಕಳದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೀರಿ ಎಂದು ನಮಗೆ ಮೊದಲೇ ಅನುಮಾನವಿತ್ತು. ಅದೀಗ ನಿಜವಾಗಿದೆ!. ಸ್ವಂತ ಬುದ್ಧಿಯಿಂದ ನೀವು ನನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ. ನೀವು ಕಾರ್ಕಳದಿಂದ ಸ್ಪರ್ಧೆಗೆ ಇಳಿಯುವುದನ್ನು ನಾನು ಮೊದಲೇ ಸ್ವಾಗತಿಸಿದ್ದೇನೆ. ಈಗ ನಿಮಗೆ ತನು ಮನ ಧನ ಸಹಾಯ ಮಾಡುವವರೂ ಕಾರ್ಕಳಕ್ಕೆ ಬಂದು ಪ್ರಚಾರ ಮಾಡಲಿ ಎಂದು ನಾನು ಆಶಿಸುತ್ತೇನೆ. ಇದನ್ನೂ ಓದಿ: ಕಾರ್ಕಳದಿಂದ ಮುತಾಲಿಕ್ ಸ್ಪರ್ಧೆ – ಬಿಜೆಪಿಯಿಂದ ಅಭ್ಯರ್ಥಿ ಹಾಕಬೇಡಿ: ಶ್ರೀರಾಮಸೇನೆ ಒತ್ತಾಯ

ನಿಮ್ಮ ಸ್ಪರ್ಧೆಯ ಉದ್ದೇಶ ಏನೆಂಬುದನ್ನು ಕೆಲ ದಿನಗಳ ಹಿಂದೆ "ವೋಟು, ನೋಟು" ಹೇಳಿಕೆಯ ಮೂಲಕ ತಿಳಿಸಿದ್ದಿರಿ. ಈಗ ತನುಮನಧನ ಸಹಾಯವಿದೆ ಎಂದು ಹೇಳುತ್ತಿದ್ದೀರಿ. ಒಟ್ಟಾರೆಯಾಗಿ ನಿಮ್ಮಈ ಸ್ಪರ್ಧೆಯ ಉದ್ದೇಶ ಕಾರ್ಕಳದ ಹಿತವಲ್ಲ, ಹಿಂದುತ್ವದ ಹಿತವಲ್ಲ, ಜನತೆಯ ಹಿತವೂ ಅಲ್ಲ. ಅದು "ತನು- ಮನ-ಧನ" - ನೋಟಿಗಾಗಿ ಎಂಬುದು ನಿಮ್ಮ ಹೇಳಿಕೆಯಲ್ಲೇ ಸ್ಪಷ್ಟವಾಗಿದೆ.

ಮುತಾಲಿಕ್ ಗರಂ: ಸಾಮಾಜಿಕ ಜಾಲತಾಣ (Social Media) ದಲ್ಲಿ ಸುನಿಲ್ ಕುಮಾರ್ ಅಪ್ಡೇಟ್ ಮಾಡುತ್ತಿದ್ದಂತೆ ಮುತಾಲಿಕ್ ಕಿಡಿಕಾರಿದ್ದಾರೆ. ಕಾರ್ಕಳಕ್ಕೆ ಬರುವಾಗ ನೀವು ಹೇಗಿದ್ರಿ, ಈಗ ಹೇಗಿದ್ದೀರಿ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಿ. ಈ ಸಾರಿ ಅಸಲಿ ಮತ್ತು ನಕಲಿ ಹಿಂದುತ್ವದ ನಡುವೆ ವಾರ್ ಎಂದು ಮುತಾಲಿಕ್ ಎಚ್ಚರಿಸಿದ್ದಾರೆ.

ಹಿಂದೂ ಮದ್ದಾನೆಗಳ ಗುದ್ದಾಟ ನೋಡುತ್ತಾ ಕಾರ್ಕಳದ ಕಾಂಗ್ರೆಸ್ ಕನಲಿ ಹೋದಂತಿದೆ. ವೀರಪ್ಪ ಮೊಯಿಲಿ ಮೂಲ ಕ್ಷೇತ್ರದಲ್ಲಿ ಜಗಳದ ಲಾಭವಾಗುತ್ತಾ ಅಂತ ಕಾಂಗ್ರೆಸ್ ಲೆಕ್ಕಾಚಾರ ಹಾಕುತ್ತಿದೆ. ಸದ್ಯ ಕ್ಯಾಂಡಿಡೇಟ್ ಯಾರು ಅನ್ನೋ ಕನ್ಫ್ಯೂಷನ್ ನಲ್ಲೇ ಕಾಂಗ್ರೆಸ್ ಇದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031099 0 0 0
<![CDATA[ಸಾವರ್ಕರ್, ಅಂಬೇಡ್ಕರ್ ಸಿದ್ಧಾಂತದ ನಡುವೆ ಚುನಾವಣೆ: ಬಿ.ಕೆ ಹರಿಪ್ರಸಾದ್]]> https://publictv.in/karnataka-election-2023-bk-hariprasad-said-election-between-savarkar-and-ambedkar-ideology/ Wed, 15 Feb 2023 09:33:17 +0000 https://publictv.in/?p=1031100 ಕಾರವಾರ: ಈ ಬಾರಿಯ ಚುನಾವಣೆ ಸಾವರ್ಕರ್‌ ಹಾಗೂ ಅಂಬೇಡ್ಕರ್‌ ಸಿದ್ಧಾಂತದ ನಡುವೆ ನಡೆಯುತ್ತದೆ ಎಂದು ವಿಧಾನಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್‌ (BK Hariprasad) ತಿಳಿಸಿದರು.

ಶಿರಸಿಯ ಅಕ್ಷಯ್ ಗಾರ್ಡನ್‌ನಲ್ಲಿ ನಡೆದ ಪ್ರಜಾಪ್ರತಿಧ್ವನಿ ಯಾತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗೋಡ್ಸೆ ಸಂತತಿ ಸೋಲಿಸುವ ಪ್ರಯತ್ನವನ್ನು ಕಾಂಗ್ರೆಸ್‌ (Congress) ಮಾಡುತ್ತಿದೆ. ಬಿಜೆಪಿಯವರು (BJP) ರಾಮನನ್ನು ಗುತ್ತಿಗೆ ತೆಗೆದುಕೊಂಡಿದ್ದಾರಾ? ಬಿಜೆಪಿ ಅವುರ ಮಾಡುವ ರಾಮನಿಗೂ, ಗಾಂಧೀಜಿ ಹೇಳಿದ ರಾಮನಿಗೂ ಬಹಳ ವ್ಯತ್ಯಾಸವಿದೆ. ಗಾಂಧೀಜಿ ಅವರು ಹೇಳಿದ ರಾಮರಾಜ್ಯದ ಕನಸಿನಲ್ಲಿ, ಎಲ್ಲರೂ ಭಯಭೀತಿಯಿಲ್ಲದೇ ದೇಶದಲ್ಲಿ ಓಡಾಡಬೇಕು ಎಂದು, ಆದರೆ ಬಿಜೆಪಿ ಅವರು ನೀಡುತ್ತಿರುವುದು ಭಯೋತ್ಪಾದಕೀಯ ಭಯದ ಆಡಳಿತವಾಗಿದೆ ಎಂದು ಕಿಡಿಕಾರಿದರು.

ಇತ್ತೀಚೆಗೆ ಶಿವಮೊಗ್ಗದಲ್ಲಿ (Shivamogga) ಭಾಷಣ ಮಾಡಿದ ಪ್ರಜ್ಞಾಸಿಂಗ್‌ ಠಾಕೂರ್‌  ಮನೆಯಲ್ಲಿರುವ ಚಾಕು, ಚೂರು, ತಲ್ವಾರ್‌ಗಳನ್ನು ಇಟ್ಟುಕೊಳ್ಳಬೇಕು ಎಂದು ಹೇಳಿದ್ದರು. ಆದರೆ ಇಂತಹ ಆಡಳಿತ ನಮಗೆ ಬೇಕಿಲ್ಲ. ಈ ಬಾರಿಯ ಚುನಾವಣೆ ಟಿಪ್ಪು v/s ಸಾವರ್ಕರ್ ಅಲ್ಲ, ಸಾವರ್ಕರ್‌ v/s ಅಂಬೇಡ್ಕರ್ ಚುನಾವಣೆಯಾಗಿದೆ ಎಂದು ನಳೀನ್‌ ಕುಮಾರ್‌ ಹೇಳಿಕೆಗೆ ಟಾಂಗ್‌ ನೀಡಿದರು. ಇದನ್ನೂ ಓದಿ: 7ನೇ ವೇತನ ಆಯೋಗ ಜಾರಿ, ನೌಕರರಿಗೆ ಸಕಾಲಕ್ಕೆ ಸಂಬಳ: ಜೆಪಿ ನಡ್ಡಾ ಭರವಸೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ತರಾತುರಿ ಟೆಂಡರ್‌ನಲ್ಲಿ ಮಾತ್ರವಲ್ಲ, ಸರ್ಕಾರದ ಎಲ್ಲ ಟೆಂಡರ್‌ಗಳಲ್ಲೂ 40% ಕಮಿಷನ್ ಇದೆ. 40% ಕಮಿಷನ್ ಬಗ್ಗೆ ಜಗಜ್ಜಾಹೀರಾತಾಗಿದೆ. ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನರೇಂದ್ರ ಮೋದಿ ಅವರ ಗಮನಕ್ಕೆ ತಂದ್ರೂ ಪ್ರಯೋಜನವಾಗಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹಾಸನದಲ್ಲಿ ಸೊಸೈಟಿ ಗೋದಾಮಿಗೆ ನುಗ್ಗಿ 13 ಚೀಲ ಅಕ್ಕಿ ತಿಂದ ಆನೆ!

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031100 0 0 0
<![CDATA[6 ಕೋಟಿ ಮೌಲ್ಯದ ಜಮೀನು ದಾನ ಮಾಡಿದ ಶಾಸಕ ಶರತ್ ಬಚ್ಚೇಗೌಡ]]> https://publictv.in/mla-sharath-bache-gowda-donated-land-worth-6-crores/ Wed, 15 Feb 2023 09:50:09 +0000 https://publictv.in/?p=1031102 ಬೆಂಗಳೂರು: ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯದ ಮತಗಳನ್ನು ಸೆಳೆಯುವ ಸಲುವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bengaluru Rural) ಹೊಸಕೋಟೆ (Hoskote) ಶಾಸಕ ಶರತ್ ಬಚ್ಚೇಗೌಡ (Sharath Bache Gowda) ಮಾಸ್ಟರ್ ಪ್ಲಾನ್ ಮಾಡಿದ್ದಾರೆ.

ಹೊಸಕೋಟೆಯಲ್ಲಿ ನಿರ್ಣಾಯಕವಾಗಿರುವ ಅತೀ ಹೆಚ್ಚು ಮತಗಳನ್ನು ಹೊಂದಿರುವ ಸಮುದಾಯವೆಂದರೆ ಅದು ಒಕ್ಕಲಿಗ (Vokkaliga) ಸಮುದಾಯ. ಈ ಸಮುದಾಯ 45 ಸಾವಿರ ಮತಗಳನ್ನು ಹೊಂದಿದೆ. ಹೀಗಾಗಿ ಈ ಮತಗಳನ್ನು ಗಟ್ಟಿಗೊಳಿಸುವ ಸಲುವಾಗಿ ಶಾಸಕ ಶರತ್ ಒಕ್ಕಲಿಗರ ಸಂಘಕ್ಕೆ 6 ಕೋಟಿ ರೂ. ಮೌಲ್ಯದ ಜಮೀನನ್ನು ಗಿಫ್ಟ್ ರೂಪದಲ್ಲಿ ನೀಡಿದ್ದಾರೆ. ಇದನ್ನೂ ಓದಿ ಸಾವರ್ಕರ್, ಅಂಬೇಡ್ಕರ್ ಸಿದ್ಧಾಂತದ ನಡುವೆ ಚುನಾವಣೆ: ಬಿ.ಕೆ ಹರಿಪ್ರಸಾದ್

ಕಳೆದ ಕೆಂಪೇಗೌಡ ಜಯಂತಿಯಲ್ಲಿ ಜಮೀನು ಕೊಡಿಸುವುದಾಗಿ ಶಾಸಕ ಶರತ್ ಭರವಸೆ ನೀಡಿದ್ದರು. ಇದೀಗ ನುಡಿದ ಮಾತಿನಂತೆ ಚುನಾವಣೆ ಸಂದರ್ಭದಲ್ಲಿ ಹೊಸಕೋಟೆ ತಾಲೂಕಿನ ಅರಳೆಮಾಕನಹಳ್ಳಿ ಬಳಿ 3 ಎಕರೆ 10 ಗುಂಟೆ ಜಮೀನನ್ನು ಒಕ್ಕಲಿಗ ಸಮುದಾಯ ಸಂಘದ ಹೆಸರಿಗೆ ಬರೆದು ಕೊಟ್ಟಿದ್ದಾರೆ.

ದಾನ ಮಾಡಿರುವ ಜಮೀನಿನಲ್ಲಿ ಶಾಲಾ ಕಾಲೇಜುಗಳನ್ನು ನಿರ್ಮಿಸಿ ಎಲ್ಲಾ ಸಮುದಾಯದ ಬಡವರಿಗೆ ಅನುಕೂಲ ಮಾಡಿಕೊಡುವುದಾಗಿ ಹೇಳಿಕೆಯನ್ನು ನೀಡಿದ್ದಾರೆ.ಇದನ್ನೂ ಓದಿ: ದುಡ್ಡಿಗೋಸ್ಕರ ನಾನು ಬೆಳಗಾವಿಯಿಂದ ಕಾರ್ಕಳಕ್ಕೆ ಬರಬೇಕಾಗಿಲ್ಲ- ಸುನಿಲ್‌ಗೆ ಮುತಾಲಿಕ್ ತಿರುಗೇಟು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031102 0 0 0
<![CDATA[ರಾಜ್ಯದ ಎಲ್ಲಾ ಗೊಲ್ಲರಹಟ್ಟಿ, ತಾಂಡಾಗಳನ್ನು ಕಂದಾಯ ಗ್ರಾಮವಾಗಿ ಮಾಡುತ್ತೇವೆ: ಆರ್ ಅಶೋಕ್]]> https://publictv.in/we-will-make-all-gollarhatti-tandas-in-the-state-as-revenue-villages-says-r-ashok/ Wed, 15 Feb 2023 09:34:05 +0000 https://publictv.in/?p=1031103 ಬೆಂಗಳೂರು: ರಾಜ್ಯದ ಎಲ್ಲಾ ಗೊಲ್ಲರಹಟ್ಟಿಗಳನ್ನು, ತಾಂಡಾಗಳನ್ನು ಕಂದಾಯ ಗ್ರಾಮವಾಗಿ (Revenue Villag) ಮಾಡುವುದಾಗಿ ಕಂದಾಯ ಸಚಿವ ಆರ್ ಅಶೋಕ್ (R Ashok) ಭರವಸೆ ನೀಡಿದ್ದಾರೆ.

ವಿಧಾನ ಪರಿಷತ್ (Legislative Council) ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ನಾಗರಾಜ್ ಯಾದವ್ ಗೊಲ್ಲರಹಟ್ಟಿ ಬಗ್ಗೆ ಪ್ರಶ್ನೆ ಕೇಳಿದರು. ರಾಜ್ಯದಲ್ಲಿ ಎಷ್ಟು ಗೊಲ್ಲರಹಟ್ಟಿಗಳು ಇವೆ? ಇವುಗಳನ್ನು ಕಂದಾಯ ಗ್ರಾಮ ಮಾಡಲು ಸರ್ಕಾರ ಯಾವ ಕ್ರಮ ತೆಗೆದುಕೊಂಡಿದೆ? ಶೀಘ್ರವಾಗಿ ಎಲ್ಲಾ ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮಗಳಾಗಿ ಮಾಡಬೇಕು ಎಂದು ಆಗ್ರಹ ಮಾಡಿದರು.

ಇದಕ್ಕೆ ಉತ್ತರ ನೀಡಿದ ಸಚಿವ ಅಶೋಕ್, ರಾಜ್ಯದಲ್ಲಿ 195 ಗೊಲ್ಲರಹಟ್ಟಿಗಳು ಇವೆ. 187 ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮವಾಗಿ ಪರಿವರ್ತನೆ ಮಾಡಲು ಡಿಸಿ ಗಳು ಶಿಫಾರಸು ಮಾಡಿದ್ದಾರೆ. ಈ ಪೈಕಿ 106 ಗೊಲ್ಲರಹಟ್ಟಿಗಳನ್ನು ಪ್ರಾಥಮಿಕ ಅಧಿಸೂಚನೆ ಮತ್ತು 72 ಗೊಲ್ಲರಹಟ್ಟಿಗಳನ್ನು ಅಂತಿಮ ಅಧಿಸೂಚನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಮತ್ತೆ ಬಿಜೆಪಿ V/S ಕಾಂಗ್ರೆಸ್ ಕಮಿಷನ್ ಕದನ- ಕಾಂಗ್ರೆಸ್‍ನಿಂದ ಹೊಸ ಪೊಲಿಟಿಕಲ್ ಚಾರ್ಜ್‍ಶೀಟ್

ನಾನು ಅಧಿಕಾರಕ್ಕೆ ಬಂದ ಮೇಲೆ ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮ ಮಾಡುವ ಕೆಲಸ ಮಾಡಿದ್ದೇನೆ. ಮುಂದಿನ ವಾರ ದಾವಣಗೆರೆಯಲ್ಲಿ 50 ಸಾವಿರ ಜನರಿಗೆ ಹಕ್ಕುಪತ್ರ ಕೊಡುವ ಐತಿಹಾಸಿಕ ತೀರ್ಮಾನ ಮಾಡಿದ್ದೇವೆ. ರಾಜ್ಯದ ಎಲ್ಲಾ ಗೊಲ್ಲರಹಟ್ಟಿಗಳನ್ನು, ತಾಂಡಾಗಳನ್ನು ಕಂದಾಯ ಗ್ರಾಮವಾಗಿ ಮಾಡುವ ಕೆಲಸ ನಮ್ಮ ಸರ್ಕಾರ ಮಾಡುತ್ತದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಬಿಜೆಪಿಗೆ ಮತ್ತೆ ಅಧಿಕಾರ – ಬಿ.ಎಸ್ ಯಡಿಯೂರಪ್ಪ ವಿಶ್ವಾಸ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031103 0 0 0
<![CDATA[ಸಮಂತಾ ಬಳಿಕ ವಿಚಿತ್ರ ಕಾಯಿಲೆ ಬಗ್ಗೆ ಬಾಯ್ಬಿಟ್ಟ ಅನುಷ್ಕಾ ಶೆಟ್ಟಿ]]> https://publictv.in/tollywood-actress-anushka-shetty-health-update/ Wed, 15 Feb 2023 10:02:17 +0000 https://publictv.in/?p=1031115 ಟಾಲಿವುಡ್ (Tollywood) ನಟಿ ಸಮಂತಾ (Samantha) ಇತ್ತೀಚಿಗೆ ತಮಗಿರುವ ಅಪರೂಪದ ಕಾಯಿಲೆಯ ಬಗ್ಗೆ ಹೇಳಿಕೊಂಡಿದ್ದರು. ಮಯೋಸಿಟೀಸ್ (Myosities) ಕಾಯಿಲೆಗೆ ಸೂಕ್ತ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಬಗ್ಗೆ ಸ್ಯಾಮ್ ರಿವೀಲ್ ಮಾಡಿದ್ದರು. ಇದೀಗ ಸಮಂತಾ ಬಳಿಕ ವಿಚಿತ್ರ ಕಾಯಿಲೆಯಿಂದ ಬಳಲುತ್ತಿರುವ ಬಗ್ಗೆ ʻಬಾಹುಬಲಿʼ ನಟಿ ಅನುಷ್ಕಾ ಶೆಟ್ಟಿ (Anushka Shetty) ಬಹಿರಂಗಪಡಿಸಿದ್ದಾರೆ.

ಸಿನಿಮಾ ತಾರೆಯರು ಸಾಮಾನ್ಯವಾಗಿ ತಮಗಿರುವ ಆರೋಗ್ಯದ ಸಮಸ್ಯೆ ಹೇಳಿಕೊಳ್ಳುವುದಿಲ್ಲ. ಆದರೆ ಕೆಲ ನಟಿಯರು ತಮ್ಮ ಆರೋಗ್ಯ ಸಮಸ್ಯೆ ಬಗ್ಗೆ ರಿವೀಲ್ ಮಾಡಿದ್ದಾರೆ. ಸಮಂತಾ ಬಳಿಕ ಅನುಷ್ಕಾ ಶೆಟ್ಟಿ ಕೂಡ ತಮ್ಮ ಆರೋಗ್ಯದ (Health) ಬಗ್ಗೆ ಮಾತನಾಡಿದ್ದಾರೆ. ಸ್ವೀಟಿಗೆ ನಗುವ ಸಮಸ್ಯೆ ಇದೆಯಂತೆ. ಹಾಗಂತ ಸಂದರ್ಶನವೊಂದರಲ್ಲಿ ನಟಿಯೇ ಹೇಳಿಕೊಂಡಿದ್ದಾರೆ.

ಅನುಷ್ಕಾ ಶೆಟ್ಟಿಗೆ ನಗುವ ಸಮಸ್ಯೆ ಇದೆಯಂತೆ. ನಾನು ಒಮ್ಮೆ ನಗುವುದಕ್ಕೆ ಶುರು ಮಾಡಿದರೆ 15 ರಿಂದ 20 ನಿಮಿಷ ನಗುತ್ತಲೇ ಇರ್ತೀನಿ ಎಂದು ಅನುಷ್ಕಾ ಹೇಳಿದ್ದಾರೆ. ಶೂಟಿಂಗ್ ಸೆಟ್‌ನಲ್ಲಿ ಜೋರಾಗಿ ನಗುವುದಕ್ಕೆ ಆರಂಭಿದರೆ ಎಲ್ಲರೂ ತಮ್ಮ ಕೆಲಸಗಳನ್ನು ನಿಲ್ಲಿಸಿ ನನ್ನನ್ನೇ ನೋಡುತ್ತಾ ನಿಂತು ಬಿಡುತ್ತಾರೆ ಎಂದು ನಟಿ ಹೇಳಿದ್ದಾರೆ. ಏನಾದರೂ ಫನ್ನಿ ಘಟನೆ ನೆನಪಿಸಿಕೊಂಡರೆ, ಯಾರಾದರೂ ಜೋಕ್ ಮಾಡಿದರೆ ಕಥೆ ಮುಗೀತು, ನಿರಂತರವಾಗಿ ನಗುತ್ತಲೇ ಇರ್ತೀನಿ ಎಂದಿದ್ದಾರೆ. ಇದನ್ನೂ ಓದಿ: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌

ಶೂಟಿಂಗ್ ನಡುವೆ ನಾನು ನಗುವುದಕ್ಕೆ ಆರಂಭಿದರೆ ಕೆಲವರು ತಿಂಡಿ ತಿಂದು ಮುಗಿಸಿದರೂ ನನ್ನ ನಗು ಮಾತ್ರ ನಿಂತಿರುವುದಿಲ್ಲ ಎಂದು ಸ್ವೀಟಿ ಹೇಳಿದ್ದಾರೆ. ನನಗೆ ಕೂಡಲೇ ನಗುವನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಅನುಷ್ಕಾ ಶೆಟ್ಟಿ ಹೇಳಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031115 0 0 0
<![CDATA[ರಜನಿಕಾಂತ್ ಸಿನಿಮಾದಲ್ಲಿ ಸಾಧು ಕೋಕಿಲಾ: ಮಂಗಳೂರಿನಲ್ಲಿ ಶೂಟಿಂಗ್]]> https://publictv.in/sadhu-kokila-in-rajinikanths-movie-shooting-in-mangalore/ Wed, 15 Feb 2023 10:05:56 +0000 https://publictv.in/?p=1031119 ಮಿಳಿನ ಜೈಲರ್ (Jailer) ಸಿನಿಮಾದ ಶೂಟಿಂಗ್ ಮಂಗಳೂರಿನಲ್ಲಿ (Mangalore) ನಡೆಯುತ್ತಿದ್ದು, ಸಿನಿಮಾದ ನಾಯಕ ರಜನಿಕಾಂತ್ ಈಗಾಗಲೇ ಮೂರು ದಿನಗಳಿಂದ ಮಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ. ಕನ್ನಡದ ಹೆಸರಾಂತ ನಟ ಶಿವರಾಜ್ ಕುಮಾರ್ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಕನ್ನಡದಿಂದ ಕೇವಲ ಶಿವರಾಜ್ ಕುಮಾರ್ ಮಾತ್ರವಲ್ಲ, ಸಾಧು ಕೋಕಿಲಾ ಕೂಡ ಪಾತ್ರ ಮಾಡುತ್ತಿರುವುದು ವಿಶೇಷ.

ಸಿನಿಮಾದ ಶೂಟಿಂಗ್ ಮಂಗಳೂರಿನ ಪಿಲಿಕುಳದ (Pilikula) ಗುತ್ತಿನ ಮನೆಯಲ್ಲಿ ನಡೆಯುತ್ತಿದ್ದು, ರಜನಿಕಾಂತ್ (Rajinikanth), ಶಿವರಾಜ್ ಕುಮಾರ್ (Shivraj Kumar) ಜೊತೆ ಸಾಧು ಕೋಕಿಲಾ (Sadhu Kokila) ಕೂಡ ಭಾಗಿಯಾಗಿದ್ದಾರೆ. ಪಿಲಿಕುಳದಲ್ಲಿ ಕರಾವಳಿಯನ್ನು ಬಿಂಬಿಸುವಂತಹ ದೃಶ್ಯಗಳನ್ನು ಇಲ್ಲಿ ಸೆರೆ ಹಿಡಿಯಲಾಗುತ್ತಿದೆ. ಮಾಹಿತಿಯ ಪ್ರಕಾರ ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನೆಗೆಟಿವ್ ಶೇಡ್ ಇರುವಂತಹ ಪಾತ್ರವನ್ನು ನಿರ್ವಹಿಸುತ್ತಿದ್ದಾರಂತೆ.

ಪಿಲಿಕುಳದ ಗುತ್ತಿನ ಮನೆಯು ಮಂಗಳೂರು ಹೊರವಲಯದಲ್ಲಿದ್ದು,  ಇಲ್ಲಿ ಜೈಲರ್ ಸಿನಿಮಾಗಾಗಿಯೇ ವಿಶೇಷ ಸೆಟ್ ಅನ್ನು ಹಾಕಲಾಗಿದೆ. ಹಳ್ಳಿಯ ವಾತಾವರಣವನ್ನು ಬಿಂಬಿಸುವಂತಹ ಮತ್ತು ಕುಸ್ತಿ ಅಖಾಡವನ್ನು ಕೂಡ ಮನೆ ಒಳಗೆ ಸೃಷ್ಟಿ ಮಾಡಲಾಗಿದೆ. ಎತ್ತಿನ ಗಾಡಿ ಸೇರಿದಂತೆ ಹಲವು ಹಳ್ಳಿ ಸಂಸ್ಕೃತಿಯನ್ನು ಬಿಂಬಿಸುವಂತಹ ವಾತಾವರಣವನ್ನು ನಿರ್ಮಾಣ ಮಾಡಲಾಗಿದೆ. ಇದನ್ನೂ ಓದಿ: ಮದುವೆಯ ಬಳಿಕ ಸಿಹಿ ಸುದ್ದಿ ನೀಡಿದ ಸಿದ್-ಕಿಯಾರಾ ಜೋಡಿ

ಇದೇ ಸ್ಥಳದಲ್ಲೇ ಎರಡು ದಿನಗಳ ಕಾಲ ಜೈಲರ್ ಸಿನಿಮಾದ ಚಿತ್ರೀಕರಣ ನಡೆಯಲಿದೆ. ಕುಸ್ತಿ ದೃಶ್ಯ ಸೇರಿದಂತೆ ಮಹತ್ವದ ಹಲವು ಸನ್ನಿವೇಶಗಳನ್ನು ಪಿಲಿಕುಳದ ಗುತ್ತಿನ ಮನೆಯ ಆವರಣದಲ್ಲೇ ಚಿತ್ರೀಕರಣ ಮಾಡಲಾಗುತ್ತದೆ. ಎರಡು ದಿನಗಳ ಹಿಂದೆಯೇ ಶಿವರಾಜ್ ಕುಮಾರ್ ಕೂಡ ರಜನಿಕಾಂತ್ ಅವರ ಟೀಮ್ ಸೇರಿಕೊಂಡಿದ್ದಾರೆ. ರಜನಿ ಜೊತೆಗೆ ಹರಟೆ ಹೊಡೆಯುತ್ತಿರುವ ಫೋಟೋ ಈಗಾಗಲೇ ಭಾರೀ ವೈರಲ್ ಆಗಿದೆ.

ಇದು ರಜನಿಕಾಂತ್ ನಟನೆಯ 169ನೇ ಸಿನಿಮಾವಾಗಿದ್ದು, ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದಲ್ಲಿ ಚಿತ್ರ ಮೂಡಿ ಬರಲಿದೆ. ತಮನ್ನಾ ನಾಯಕಿಯಾಗಿ ನಟಿಸುತ್ತಿದ್ದರೆ, ಶಿವರಾಜ್ ಕುಮಾರ್ ಸೇರಿದಂತೆ ಇನ್ನೂ ಹಲವು ಚಿತ್ರರಂಗದ ದಿಗ್ಗಜರು ಈ ಸಿನಿಮಾಗಾಗಿ ಒಂದಾಗಿದ್ದಾರೆ. ಅನಿರುದ್ಧ ರವಿಚಂದ್ರನ್ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬರಲಿವೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031119 0 0 0
<![CDATA[ನಿಮಗೆ ಕನ್ನಡ ಬರಲ್ಲ, ಸುಮ್ಮನೆ ಕುಳಿತುಕೊಳ್ಳಿ ಸಚಿವ ಪ್ರಭು ಚೌಹಾಣ್‌ಗೆ ಭೋಜೇಗೌಡ ಲೇವಡಿ]]> https://publictv.in/you-dont-know-kannada-bhoje-gowda-mocks-minister-prabhu-chauhan/ Wed, 15 Feb 2023 10:13:37 +0000 https://publictv.in/?p=1031121 ಬೆಂಗಳೂರು: ಸಚಿವರು ಉತ್ತರಕ್ಕಾಗಿ ಸಮಯ ಕೇಳಿದ್ದಕ್ಕೆ ಅವರ ವಿರುದ್ಧ ವಿಪಕ್ಷ ಸದಸ್ಯರು ಗಲಾಟೆ ಮಾಡಿದ ಪ್ರಕರಣ ವಿಧಾನ ಪರಿಷತ್‌ನಲ್ಲಿ (Vidhan Parishad) ನಡೆಯಿತು.

ಬೆಳಗ್ಗೆ ಅಧಿವೇಶನ ಪ್ರಾರಂಭ ಆಗುತ್ತಲೇ, ಗೋವಾಕ್ಕೆ ಎಷ್ಟು ದನ, ಎಮ್ಮೆ ಮಾಂಸ ರಫ್ತಾಗುತ್ತೆ ಅಂತ ಕಾಂಗ್ರೆಸ್ ಸದಸ್ಯ ಹರೀಶ್ ಕುಮಾರ್ ಪ್ರಶ್ನೆ ಕೇಳಿದರು. ಇದಕ್ಕೆ ಸಮಯ ಬೇಕು ಅಂತ ಪಶುಸಂಗೋಪನೆ ಇಲಾಖೆ ಸಚಿವ ಪ್ರಭು ಚೌಹಾಣ್ ಹೇಳಿದರು. ಸಚಿವರ ವರ್ತನೆಗೆ ವಿಪಕ್ಷ ಸದಸ್ಯರ ಕಿಡಿಕಾರಿದರು. ಸಚಿವರು ಹೀಗೆ ಅಂದ್ರೆ ಹೇಗೆ. ಮಾಂಸ ರಪ್ತು ಎಷ್ಟು ಆಗುತ್ತದೆ ಅಂತ ಹೇಳಿಲ್ಲ ಅಂದ್ರೆ ಹೇಗೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಸಚಿವ ಪ್ರಭು ಚೌಹಾಣ್ (Prabhu Chauhan), ಎರಡು, ಮೂರು ಇಲಾಖೆಯಿಂದ ಮಾಹಿತಿ ತರಿಸಬೇಕು. ಹೀಗಾಗಿ ತಡ ಆಗಿದೆ. ಆದಷ್ಟು ಬೇಗ ಉತ್ತರ ಕೊಡಿಸುವುದಾಗಿ ತಿಳಿಸಿದರು. ಸಭಾಪತಿ ಹೊರಟ್ಟಿ ಮಾತನಾಡಿ, ಉತ್ತರ ಕೊಡೋಕೆ ಏನ್ ಸಮಸ್ಯೆ. ಅಧಿಕಾರಿಗಳು ಏನ್ ಮಾಡ್ತಾರೆ. ಅಧಿಕಾರಿಗಳ ಮೇಲೆ ನಿಮಗೆ ಹಿಡಿತ ಇಲ್ಲವಾ. ಅಧಿವೇಶನ ಎಷ್ಟು ದಿನ ನಡೆಯುತ್ತೆ. ಅಧಿವೇಶನ ಮುಗಿಯೋ ಒಳಗೆ ಉತ್ತರ ಕೊಡುವಂತೆ ಸಭಾಪತಿ ಸೂಚನೆ ನೀಡಿದರು.

ಬಳಿಕ ಜೆಡಿಎಸ್ (JDS) ತಿಪ್ಪೇಸ್ವಾಮಿ ಪ್ರಶ್ನೆಗೂ ಸಚಿವರು ಸಮಯ ಕೇಳಿದರು. ಇದಕ್ಕೆ ಕಾಂಗ್ರೆಸ್ (Congress) -ಜೆಡಿಎಸ್ ಸದಸ್ಯರ ವಿರೋಧ ವ್ಯಕ್ತಪಡಿಸಿದರು. ಜೆಡಿಎಸ್ ಸದಸ್ಯ ಭೋಜೇಗೌಡ ಆಕ್ರೋಶ ವ್ಯಕ್ತಪಡಿಸಿ, 10 ದಿನ ಮುಂಚೆ ಕೊಡ್ತೀವಿ. ಉತ್ತರ ಕೊಡೋಕೆ ಏನು? ಉತ್ತರ ಕೊಡುವ ಯೋಗ್ಯತೆ ಇಲ್ಲದೆ ಇದ್ದರೆ ಹೇಗೆ ಎಂದರು. ಭೋಜೇಗೌಡ ಮಾತಿಗೆ ಸಚಿವ ಪ್ರಭು ಚೌಹಾಣ್ ಆಕ್ರೋಶ ವ್ಯಕ್ತಪಡಿಸಿದರು. ಕಂದಾಯ ಇಲಾಖೆಯಿಂದ ಮಾಹಿತಿ ತರಬೇಕು. ನೀವು ಏನೇನೋ ಮಾತಾಡಬೇಡಿ ಎಂದು ಆಕ್ರೋಶ ಹೊರಹಾಕಿದರು.

ಈ ವೇಳೆ ನಿಮಗೆ ಕನ್ನಡ ಸರಿಯಾಗಿ ಮಾತಾಡೋಕೆ ಬರೋದಿಲ್ಲ ಅಂತ ಪ್ರಭು ಚೌಹಾಣ್‌ಗೆ ಭೋಜೇಗೌಡ ಟೀಕೆ ಮಾಡಿದರು. ಭೋಜೇಗೌಡ ಮಾತಿಗೆ ಪ್ರಭು ಚೌಹಾಣ್‌ ಆಕ್ರೋಶ ವ್ಯಕ್ತಪಡಿಸಿದರು. ನನಗೆ ಎಲ್ಲ ಬರುತ್ತೆ. ಸುಮ್ಮನೆ ಕುಳಿಕೊಳ್ಳಿ ಎಂದು ಕಿಡಿಕಾರಿದರು. ಈ ವೇಳೆ ಆಕ್ರೋಶಗೊಂಡ ಸಚಿವರನ್ನು ಸಚೇತಕ ನಾರಾಯಣಸ್ವಾಮಿ, ಸಚಿವ ಸಿಸಿ ಪಾಟೀಲ್ ಸಮಾಧಾನ ಮಾಡಿದರು. ಇದನ್ನೂ ಓದಿ: ರಾಜ್ಯದ ಎಲ್ಲಾ ಗೊಲ್ಲರಹಟ್ಟಿ, ತಾಂಡಾಗಳನ್ನು ಕಂದಾಯ ಗ್ರಾಮವಾಗಿ ಮಾಡುತ್ತೇವೆ: ಆರ್ ಅಶೋಕ್

ಬಳಿಕ ಸಚಿವ ಸೋಮಣ್ಣ ಮಾತನಾಡಿ, ಕಂದಾಯ ಇಲಾಖೆಗೆ ಕಳಿಸಿದ್ದಾರೆ. ಮುಂದಿನ ವಾರ ಉತ್ತರ ಕೊಡಿಸುವ ಭರವಸೆ ನೀಡಿದರು. ಇದಕ್ಕೆ ಸದಸ್ಯರು ಒಪ್ಪಿದರು. ಮಾತು ಮುಂದುವರಿಸಿದ ಸೋಮಣ್ಣ, ಭೋಜೇಗೌಡ ಉತ್ತಮ ಕುಟುಂಬದಿಂದ ಬಂದಿದ್ದಾರೆ. ಕನ್ನಡ ಬರುವುದಿಲ್ಲ ಅಂತ ಹೇಳೋದು ಸರಿಯಲ್ಲ. ಅವರ ಭಾಗದಲ್ಲಿ ಹಾಗೆ ಭಾಷೆ ಇದೆ. ಅದನ್ನು ಲೇವಡಿ ಮಾಡೋದು ಸರಿಯಿಲ್ಲ ಎಂದು ಭೋಜೇಗೌಡ ವಿರುದ್ಧ ಆಕ್ರೋಶ ಹೊರ ಹಾಕಿದರು. ಇದನ್ನೂ ಓದಿ: ದುಡ್ಡಿಗೋಸ್ಕರ ನಾನು ಬೆಳಗಾವಿಯಿಂದ ಕಾರ್ಕಳಕ್ಕೆ ಬರಬೇಕಾಗಿಲ್ಲ- ಸುನಿಲ್‌ಗೆ ಮುತಾಲಿಕ್ ತಿರುಗೇಟು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031121 0 0 0
<![CDATA[ನೀವು ಜನರನ್ನು ಒಮ್ಮೆ ಮೂರ್ಖರನ್ನಾಗಿ ಮಾಡಬಹುದು ಯಾವಾಗಲೂ ಸಾಧ್ಯವಿಲ್ಲ: ಎಚ್.ಕೆ ಪಾಟೀಲ್]]> https://publictv.in/hk-patil-lashehs-out-at-bjp-in-hubballi/ Wed, 15 Feb 2023 10:36:28 +0000 https://publictv.in/?p=1031147 ಹುಬ್ಬಳ್ಳಿ: ಮಹಾದಾಯಿ (Mahadayi) ವಿಚಾರದಲ್ಲಿ ಬಿಜೆಪಿ (BJP) ಸುಳ್ಳು ಹೇಳುತ್ತಲೇ ಬಂದಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ದಿನಾಂಕವಿಲ್ಲದ, ಸಂಖ್ಯೆ ಇಲ್ಲದ ಕಡತ ಟ್ವೀಟ್ ಮಾಡಿದ್ದರು. ನೀವು ಜನರನ್ನು ಒಮ್ಮೆ ಮೂರ್ಖರನ್ನಾಗಿ ಮಾಡಬಹುದು ಯಾವಾಗಲೂ ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ (H K Patil) ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಬಿಜೆಪಿ ಅಧ್ಯಕ್ಷ, ಕೇಂದ್ರ ಸಚಿವರು ಸುಳ್ಳು ಹೇಳಿದ್ದಾರೆ. ಬಿಜೆಪಿಯ ಸುಳ್ಳುಗಳನ್ನು ಕಾಂಗ್ರೆಸ್ (Congress) ಬಹಿರಂಗಪಡಿಸುತ್ತಲೇ ಬಂದಿದೆ. ಅರ್ಜಿ ಕೊಟ್ಟ ಕೂಡಲೇ ಅನುಮತಿ ಸಿಗುತ್ತದೆ ಎಂದು ಪ್ರಹ್ಲಾದ್ ಜೋಶಿ (Pralhad Joshi), ಸಿಎಂ ಬೊಮ್ಮಾಯಿ (Basavaraj Bommai) ಹೇಳಿದ್ದರು. ಹದಿನೈದು ದಿನದೊಳಗೆ ಕಾಮಗಾರಿ ಆರಂಭಿಸುವುದಾಗಿ ಪ್ರಚಾರ ಮಾಡಿದ್ದರು. ಪ್ರಹ್ಲಾದ್ ಜೋಶಿಯವರು ನನಗೆ ಮತ್ತು ಸಿದ್ದರಾಮಯ್ಯ (Siddaramaiah) ನವರಿಗೆ ಕಣ್ಣು ಕಾಣಿಸುವುದಿಲ್ಲ ಎಂದು ಹೇಳಿದ್ದರು. ನಮ್ಮ ರಾಜಕೀಯ ಸಂಸ್ಕೃತಿಗೆ ಅಪಹಾಸ್ಯ ಮಾಡಿ ಅವಮಾನ ಮಾಡಿದರು ಎಂದರು.

ಕಳಸಾ- ಬಂಡೂರಿ ಯೋಜನೆ (Kalasa-Banduri Nala project) ಜಾರಿಗೆ ಅರಣ್ಯ ಇಲಾಖೆಯಿಂದ ಪರವಾನಗಿ ಪಡೆದುಕೊಳ್ಳಬೇಕಾಗಿದೆ. ಕ್ಲಿಯರೆನ್ಸ್ ಇಲ್ಲದೆ ಕಾಮಗಾರಿ ಪ್ರಾರಂಭಿಸದಂತೆ ಕೋರ್ಟ್ ಆದೇಶ ನೀಡಿದೆ. ಕ್ರಮ ಕೈಗೊಳ್ಳಬೇಕಾದ ರಾಜ್ಯ ಸರ್ಕಾರ ಇದುವರೆಗೆ ಮಲಗಿದೆ. ಎಲ್ಲಿದೆ ನಿಮ್ಮ ಪೌರುಷ. ನಿಮ್ಮ ಹಸಿಸುಳ್ಳು ಬಹಿರಂಗಗೊಂಡಿದೆ ಎಂದು ಹೇಳಿದರು.

ಮಹಾದಾಯಿ ಆಗಿಯೇ ಬಿಟ್ಟಿತು ಎಂದು ವಿಜಯೋತ್ಸವ ಆಚರಿಸಿದ್ದರು. ಪಟಾಕಿ ಹಚ್ಚಿ ಸಂಭ್ರಮಿಸಿದರು. ಈಗ ಎಲ್ಲಿ ಹೋಯಿತು ನಿಮ್ಮ ಪೌರುಷ? ಸುಳ್ಳಿನ ಮೇಲೆ ಬಿಜೆಪಿ ಸವಾರಿ ಮಾಡುತ್ತಿದೆ ಎಂದರು. ಇದನ್ನೂ ಓದಿ: ಟ್ರಾಫಿಕ್ ದಂಡ 50% ರಿಯಾಯ್ತಿ 5 ತಿಂಗಳು ಅವಧಿ ವಿಸ್ತರಣೆ ಮಾಡಿ – ಜೆಡಿಎಸ್ ಸದಸ್ಯ ಮಂಜೇಗೌಡ ಒತ್ತಾಯ

ಕೇಂದ್ರ ಗೃಹ ಸಚಿವ ಅಮಿತ್ ಶಾ (AmitShah), ಮಹಾದಾಯಿ ನಮ್ಮ ಬಿಜೆಪಿಯ ಕೊಡುಗೆ ಎಂದು ಹೇಳುತ್ತಾರೆ. ಈಗ ಅಮಿತ್ ಶಾ ಎಲ್ಲಿದ್ದಾರೆ? ನಿಮಗೆ ಮಹಾದಾಯಿ ಹೆಸರಲ್ಲಿ ಮತ ಕೇಳುವ ನೈತಿಕತೆಯಿಲ್ಲ. ಸುಪ್ರೀಂ (Supreme Court) ತೀರ್ಪು ಬಂದು ನೂರು ತಾಸುಗಳಾಯಿತು. ಆದರೆ ರಾಜ್ಯಸರ್ಕಾರ ಮಾತ್ರ ನಿದ್ರೆ ಮಾಡುತ್ತಿದೆ. ಎಲ್ಲಾ ಅನುಮತಿ ಪಡೆದಿರುವುದಾಗಿ ಹೇಳಿದ್ದರು. ಆದರೆ ಈಗ ಗೋವಾ ವೈಲ್ಡ್ ಲೈಫ್ ಅನುಮತಿ ಬೇಕು ಎಂದು ಕೋರ್ಟ್ ಹೇಳಿದೆ. ಬಿಜೆಪಿಯ ಹಸಿಸುಳ್ಳು ಬಹಿರಂಗಗೊಂಡಿದೆ ಎಂದು ಹೇಳಿಕೆಯನ್ನು ಕೊಟ್ಟಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031147 0 0 0
<![CDATA[ಕುಟುಂಬ ಸಮೇತ ರಾಜ್ಯಪಾಲ ಗೆಹ್ಲೋಟ್‌ ಧರ್ಮಸ್ಥಳಕ್ಕೆ ಭೇಟಿ]]> https://publictv.in/governor-thawar-chand-gehlot-visited-dharmasthala-along-with-his-family/ Wed, 15 Feb 2023 10:38:24 +0000 https://publictv.in/?p=1031148 ಮಂಗಳೂರು: ನವಜೀವ ಸಮಾವೇಶದಲ್ಲಿ ಭಾಗಿಯಾಗಲು ಬಂದಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot) ಹಾಗೂ ಅವರ ಪತ್ನಿ ಅನಿತಾ ಗೆಹ್ಲೋಟ್‌ ಸೇರಿದಂತೆ ಮೊಮಕ್ಕಳೊಂದಿಗೆ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ರಾಜ್ಯಪಾಲರನ್ನು ಸ್ವಾಗತಿಸಲಾಯಿತು. ರಾಜ್ಯಪಾಲ ಗೆಹ್ಲೋಟ್‌ ಹಾಗೂ ಪತ್ನಿ ಅನಿತಾ ಗೆಹ್ಲೋಟ್‌ ಅವರು ಧಮಸ್ಥಳದ (Dharmasthala) ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ನಿಮಗೆ ಕನ್ನಡ ಬರಲ್ಲ, ಸುಮ್ಮನೆ ಕುಳಿತುಕೊಳ್ಳಿ ಸಚಿವ ಪ್ರಭು ಚೌಹಾಣ್‌ಗೆ ಭೋಜೇಗೌಡ ಲೇವಡಿ

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ (Veerendra Heggade) ಹಾಗೂ ಅವರ ಪತ್ನಿ ಹೇಮಾವತಿ ಹೆಗ್ಗಡೆ ಅವರು ಗೆಹೋಟ್‌ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದರು. ಈ ವೇಳೆ ಹರ್ಷೇಂದ್ರ ಕುಮಾರ್‌ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಇದನ್ನೂ ಓದಿ: ಟ್ರಾಫಿಕ್ ದಂಡ 50% ರಿಯಾಯ್ತಿ 5 ತಿಂಗಳು ಅವಧಿ ವಿಸ್ತರಣೆ ಮಾಡಿ – ಜೆಡಿಎಸ್ ಸದಸ್ಯ ಮಂಜೇಗೌಡ ಒತ್ತಾಯ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031148 0 0 0
<![CDATA[ಮಸೀದಿ ತೆರವು ಕಾರ್ಯಾಚರಣೆ ವೇಳೆ ತಪ್ಪಿದ ಭಾರೀ ದುರಂತ]]> https://publictv.in/huge-tragedy-missed-during-the-operation-to-clear-the-mosque-at-kasaragod/ Wed, 15 Feb 2023 10:58:14 +0000 https://publictv.in/?p=1031149 ತಿರುವನಂತಪುರಂ/ಮಂಗಳೂರು: ರಸ್ತೆ ಅಗಲೀಕರಣಕ್ಕೆ ಮಸೀದಿ(Mousque) ತೆರವುಗೊಳಿಸುವ ವೇಳೆ ವಿದ್ಯುತ್ ತಂತಿಗೆ ಗೋಪುರ ತಗುಲಿ ಕಂಬಗಳು ಉರುಳಿದ ಘಟನೆ ಕಾಸರಗೋಡಿನ (Kasaragod) ಸುಳ್ಳಿಪ್ಪಾಡಿಯಲ್ಲಿ ನಡೆದಿದೆ.

ಜೆಸಿಬಿಯಿಂದ ಮಸೀದಿಯ ತೆರವು ಗೊಳಿಸುವಾಗ ಹೈಟೆನ್ಷನ್ ತಂತಿಯ ಮೇಲೆ ಮಸೀದಿಯ ಮಿನಾರ್ ಉರುಳಿದೆ. ಮಿನಾರ್ ಉರುಳಿದ ರಭಸಕ್ಕೆ ಹತ್ತಾರು ವಿದ್ಯುತ್ ಕಂಬಗಳು (Electric Pole) ಉರುಳಿಬಿದ್ದಿವೆ. ಹಲವಾರು ವಾಹನಗಳ ನಡುವೆಯೇ ಕಂಬಗಳು ನೆಲಕ್ಕೆ ಉರುಳಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದನ್ನೂ ಓದಿ: ಟ್ರಾಫಿಕ್ ದಂಡ 50% ರಿಯಾಯ್ತಿ 5 ತಿಂಗಳು ಅವಧಿ ವಿಸ್ತರಣೆ ಮಾಡಿ – ಜೆಡಿಎಸ್ ಸದಸ್ಯ ಮಂಜೇಗೌಡ ಒತ್ತಾಯ

ಘಟನೆ ಬಳಿಕ ಕಾಸರಗೋಡು ಹಾಗೂ ಚೆರ್ಕಳ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಿಂದ ಟ್ರಾಫಿಕ್ ಜಾಮ್ (Traffic Jam) ಉಂಟಾಗಿತ್ತು. ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುವ ರಸ್ತೆಯಲ್ಲಿ ಯಾವುದೇ ಮುನ್ನೆಚ್ಚರಿಕೆ ವಹಿಸದೆ ತೆರವು ಕಾರ್ಯಗಳನ್ನು ನಡೆಸಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಅಗ್ನಿಶಾಮಕ ಹಾಗೂ ಕೆಎಸ್‍ಇಬಿ ಅಧಿಕಾರಿಗಳು ವಿದ್ಯುತ್ ಕಂಬಗಳನ್ನು ತೆರವುಗೊಳಿಸಿದ್ದು ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: 6 ಕೋಟಿ ಮೌಲ್ಯದ ಜಮೀನು ದಾನ ಮಾಡಿದ ಶಾಸಕ ಶರತ್ ಬಚ್ಚೇಗೌಡ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031149 0 0 0
<![CDATA[ಸಿದ್ದು ಪ್ರಚಾರಕ್ಕೆ ಕೋಲಾರದಲ್ಲಿ ವಾರ್‌ ರೂಂ ಓಪನ್‌]]> https://publictv.in/karnataka-election-2023-siddaramaiah-team-sets-up-war-room-in-kolara/ Wed, 15 Feb 2023 10:48:33 +0000 https://publictv.in/?p=1031155 ಕೋಲಾರ: ಚುನಾವಣೆ ಸಮೀಪಿಸುತ್ತಿದ್ದಂತೆ ಕೋಲಾರ (Kolara) ವಿಧಾನಸಭಾ ಕ್ಷೇತ್ರದ ರಾಜಕೀಯ (Politics) ಚಟುವಟಿಕೆಗಳು ರಂಗೇರುತ್ತಿದೆ. ವಿಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ತಮ್ಮ  ಚುನಾವಣಾ ತಂತ್ರಗಾರಿಕೆಗಾಗಿ ವಾರ್ ರೂಂ ತೆರೆದಿದ್ದಾರೆ.

ಟೇಕಲ್ ರಸ್ತೆಯ ಸಮೃದ್ಧಿ ಬಡಾವಣೆಯಲ್ಲಿರುವ ಸುಸಜ್ಜಿತ ಮಳಿಗೆಯಲ್ಲಿ ವಾರ್‌ ರೂ ತೆರೆಯಲಾಗಿದೆ. ವಾರ್ ರೂಮ್‌ನಲ್ಲಿ ಕ್ಷೇತ್ರದ ಚುನಾವಣಾ ಕೆಲಸ, ಪ್ರಚಾರದ ಯೋಜನೆ ರೂಪಿಸಲಾಗುತ್ತದೆ. ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ (Prashnath Kishore) ಅವರ ತಂಡದಲ್ಲಿ ಕೆಲಸ ಮಾಡಿದ್ದ ಪರಿಣಿತರೇ ಈ ಪೋಲ್ ಹೌಸ್ ಏಜೆನ್ಸಿ ನಿರ್ಮಿಸಿದ್ದು, ಈ ವಾರ್ ರೂಂ ನಿರ್ವಹಣೆ ಮಾಡಲಿದೆ.

ಕೋಲಾರ ಕ್ಷೇತ್ರದ ಚುನಾವಣಾ ಉಸ್ತುವಾರಿ ವಹಿಸಿಕೊಂಡಿರುವ ಈ ಸಂಸ್ಥೆ ಮುಂದಿನ ಮೂರು ತಿಂಗಳು ಈ ವಾರ್ ರೂಂನಲ್ಲಿ ಕಾರ್ಯನಿರ್ವಹಿಸಲಿದೆ. ಇದನ್ನೂ ಓದಿ: ಟ್ರಾಫಿಕ್ ದಂಡ 50% ರಿಯಾಯ್ತಿ 5 ತಿಂಗಳು ಅವಧಿ ವಿಸ್ತರಣೆ ಮಾಡಿ – ಜೆಡಿಎಸ್ ಸದಸ್ಯ ಮಂಜೇಗೌಡ ಒತ್ತಾಯ

ಈ ವಾರ್ ರೂಂನಲ್ಲಿ 20 ರಿಂದ 40 ಜನರ ತಂಡ ಕೆಲಸ ಮಾಡಲಿದ್ದು, ವಿವಿಧ ರೀತಿಯ ಸಮೀಕ್ಷೆಗಳನ್ನು ಮಾಡಲಿದೆ. ಅಲ್ಲದೇ ಸಿದ್ದರಾಮಯ್ಯ ಬ್ರ್ಯಾಂಡಿಂಗ್, ಇಮೇಜ್ ಬಿಲ್ಡ್‌ ಮಾಡಲಿದೆ. ಕೋಲಾರ ಕ್ಷೇತ್ರದಲ್ಲಿ ಈ ತಂಡ ತಿರುಗಾಟ ಮಾಡಿ ಕಾಂಗ್ರೆಸ್‌ ನಾಯಕರು ಸೇರಿದಂತೆ ವಿರೋಧ ಪಕ್ಷಗಳ ಮುಖಂಡರ ಮೇಲೂ ಇದು ನಿಗಾ ಇಡಲಿದೆ.

ವಿಶೇಷವಾಗಿ ಡಿಜಿಟಲ್ ಮೂಲಕ ತಂತ್ರಗಾರಿಕೆ ಹೆಣೆಯಲಿದ್ದು ಸರ್ವೇ, ಮಾಧ್ಯಮ ನಿರ್ವಹಣೆ, ಸಾಮಾಜಿಕ ಜಾಲತಾಣದ ಮೂಲಕ ಸಿದ್ದರಾಮಯ್ಯ ಸರ್ಕಾರದ ಯೋಜನೆಗೆಳನ್ನು ಪ್ರಚಾರ ಮಾಡಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031155 0 0 0
<![CDATA[`ಬಿಗ್ ಬಾಸ್' ಖ್ಯಾತಿಯ ಅಕ್ಷತಾ ಕುಕ್ಕಿ ಮದುವೆ ಡೇಟ್ ಫಿಕ್ಸ್]]> https://publictv.in/bigg-boss-kannada-fame-akshatha-kukki-wedding/ Wed, 15 Feb 2023 10:58:38 +0000 https://publictv.in/?p=1031160 ಕಿರುತೆರೆಯ ʻಬಿಗ್ ಬಾಸ್ʼ (Bigg Boss Kannada) ಮೂಲಕ ಮೋಡಿ ಮಾಡಿದ್ದ ಚೆಲುವೆ ಅಕ್ಷತಾ ಕುಕ್ಕಿ (Akshatha Kuki)  ಅವರು ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿಡಲು ನಟಿ ಅಕ್ಷತಾ ರೆಡಿಯಾಗಿದ್ದಾರೆ. ಈ ಬಗ್ಗೆ ನಟಿ ಅಕ್ಷತಾ ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ.

ಬಿಗ್ ಬಾಸ್ ಒಟಿಟಿಗೆ (Bigg Boss OTT) ಕಾಲಿಡುವ ಮೂಲಕ ಅಪಾರ ಅಭಿಮಾನಿಗಳ ಮನಗೆದ್ದ ಸ್ಪರ್ಧಿ ಅಕ್ಷತಾ ಕುಕ್ಕಿ ಅವರು ಸೀರಿಯಲ್ ಮತ್ತು ಒಂದಿಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. `ಮಾರ್ಟಿನ್' (Martin Film) ಚಿತ್ರದಲ್ಲಿ ಧ್ರುವ ಸರ್ಜಾ (Dhruva Sarja)  ಜೊತೆ ಅಕ್ಷತಾ ಕುಕ್ಕಿ (Akshatha Kuki) ನಟಿಸಿದ್ದಾರೆ. ಇದನ್ನೂ ಓದಿ:ಸಮಂತಾ ಬಳಿಕ ವಿಚಿತ್ರ ಕಾಯಿಲೆ ಬಗ್ಗೆ ಬಾಯ್ಬಿಟ್ಟ ಅನುಷ್ಕಾ ಶೆಟ್ಟಿ

ಅಕ್ಷತಾ ಕುಕ್ಕಿ ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಗುರುಹಿರಿಯರು ನಿಶ್ಚಯಿಸಿದ ವರನ ಜೊತೆ ಈಗಾಗಲೇ ಎಂಗೇಜ್‌ಮೆಂಟ್ ಮಾಡಿಕೊಂಡಿರುವ ನಟಿ ಮುಂದಿನ ತಿಂಗಳು ಮಾರ್ಚ್‌ನಲ್ಲಿ ಹಸೆಮಣೆ (Wedding) ಏರುತ್ತಿದ್ದಾರೆ. ಮದುವೆ ಪಕ್ಕಾ ಅರೆಂಜ್ ಮ್ಯಾರೇಜ್ ಆಗಿದೆ. ಅವಿನಾಶ್ (Avinash) ಜೊತೆ ಮಾರ್ಚ್ 27ರಂದು ಅಕ್ಷತಾ ಸಪ್ತಪದಿ ತುಳಿಯುತ್ತಿದ್ದಾರೆ. ಬೆಳಗಾವಿಯಲ್ಲಿ (Belagavi)  ಗುರುಹಿರಿಯರು, ಆಪ್ತರ ಸಮ್ಮುಖದಲ್ಲಿ ಮದುವೆ ನಡೆಯಲಿದೆ ಎಂದು ನಟಿ ಅಕ್ಷತಾ ತಿಳಿಸಿದ್ದಾರೆ.

ಅಕ್ಷತಾ ಮದುವೆಯಾಗಿರುವ ವರ ಅವಿನಾಶ್, ಖಾಸಗಿ ಕಂಪನಿಯೊಂದರಲ್ಲಿ ಇಂಜಿನಿಯರ್ (Engineer) ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗಾಗಲೇ ಮದುವೆಗೆ ಸಕಲ ತಯಾರಿ ನಡೆಯುತ್ತಿದೆ. ಇನ್ನೂ ನಟಿ ಮದುವೆಗೆ ಕಿರುತೆರೆ ನಟ-ನಟಿಯರು ಬಿಗ್ ಬಾಸ್ ಸ್ಪರ್ಧಿಗಳು ಭಾಗಿಯಾಗಲಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031160 0 0 0
<![CDATA[ಬರೋಬ್ಬರಿ 2 ಲಕ್ಷ ಚಾಕೊಲೇಟ್‌ ಕದ್ದಿದ್ದ ಕಳ್ಳ ಅರೆಸ್ಟ್‌]]> https://publictv.in/man-facing-jail-over-theft-of-almost-200000-cadbury-creme-eggs-in-uk/ Wed, 15 Feb 2023 11:01:54 +0000 https://publictv.in/?p=1031171 ಲಂಡನ್: ಬರೋಬ್ಬರಿ 2 ಲಕ್ಷ ಕ್ಯಾಡ್‌ಬರಿ ಕ್ರೀಮ್‌ ಎಗ್‌ ಚಾಕೊಲೇಟ್‌ಗಳನ್ನು (Chocolate Eggs) ಕಳ್ಳತನ ಮಾಡಿದ್ದ ಆರೋಪಿಯನ್ನು ಹಿಡಿದು ಪೊಲೀಸರು ಜೈಲಿಗಟ್ಟಿದ್ದಾರೆ.

ಜೋಬಿ ಪೂಲ್‌ (32) ಜೈಲು ಪಾಲಾದ ಆರೋಪಿ. ಈತ ಟೆಲ್ಫೋರ್ಡ್‌ ಕೈಗಾರಿಕಾ ಘಟಕಕ್ಕೆ ನುಗ್ಗಿ 30.63 ಲಕ್ಷ ರೂ. ಮೌಲ್ಯದ ಚಾಕೊಲೇಟ್‌ಗಳನ್ನು ಕಳ್ಳತನ ಮಾಡಿದ್ದ. ಕಳ್ಳನಿಗೆ ಎರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಕೆನಡಾದ ರಾಮಮಂದಿರದಲ್ಲಿ ಭಾರತ ವಿರೋಧಿ ಬರಹ- ಕ್ರಮ ತೆಗೆದುಕೊಳ್ಳಲು ಆಗ್ರಹ

jail

ಜೋಬಿ ಈ ಮೊದಲೇ ಕಳ್ಳತನ ಮಾಡಿದ್ದ ಲಾರಿ ಕ್ಯಾಬ್‌ ಬಳಸಿ ಮತ್ತೊಂದು ಕಳ್ಳತನ ಮಾಡಿದ್ದಾನೆ. ಇದು ಸಂಘಟಿತ ಅಪರಾಧ ವಿಷಯವಾಗಿದೆ ಎಂದು ಕಳ್ಳನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.

ಈತ ಕಳ್ಳತನ ಮಾಡಿ ಎಸ್ಕೇಪ್‌ ಆಗುತ್ತಿದ್ದಾಗ ವಿಷಯ ತಿಳಿದು ಪೊಲೀಸರು ಬೆನ್ನಟ್ಟಿದ್ದಾರೆ. ತನ್ನನ್ನು ಹಿಂಬಾಲಿಸುತ್ತಿರುವುದನ್ನು ಅರಿತ ಆತ ವಾಹನವನ್ನು ನಿಲ್ಲಿಸಿದ್ದಾನೆ. ಆತ ಕದ್ದಿದ್ದ ಚಾಕೊಲೇಟ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವುಗಳನ್ನು ಮಾಲೀಕರಿಗೆ ತಲುಪಿಸುವ ಕಾರ್ಯ ಮಾಡತ್ತಿದ್ದಾರೆ. ಇದನ್ನೂ ಓದಿ: ಟರ್ಕಿ, ಸಿರಿಯಾ ಭೂಕಂಪ- ಸಾವಿನ ಸಂಖ್ಯೆ 41 ಸಾವಿರಕ್ಕೆ ಏರಿಕೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031171 0 0 0
<![CDATA['ಪಠಾಣ್' ಬಾಯ್ಕಾಟ್ ಗ್ಯಾಂಗ್ ಬಗ್ಗೆ ಅನುಮಾನವಿದೆ : ವಿವೇಕ್ ಅಗ್ನಿಹೋತ್ರಿ]]> https://publictv.in/doubt-about-pathan-boycott-gang-vivek-agnihotri/ Wed, 15 Feb 2023 11:07:51 +0000 https://publictv.in/?p=1031177 ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್’ (Pathan) ಸಿನಿಮಾದ ಗೆಲುವನ್ನು ಅನೇಕರು, ಅನೇಕ ರೀತಿಯಲ್ಲಿ ವಿಶ್ಲೇಷಣೆ ಮಾಡುತ್ತಿದ್ದಾರೆ. ಬಾಲಿವುಡ್ ಸಿನಿಮಾ ರಂಗಕ್ಕೆ ಚೈತನ್ಯ ತುಂಬಿದ ಸಿನಿಮಾವಿದು ಎಂದು ಕೆಲವರು ಪ್ರಶಂಸೆ ಮಾಡುತ್ತಿದ್ದರೆ, ಶಾರುಖ್ ವಿರೋಧಿಗಳು ಈ ಗೆಲುವನ್ನು ಅರ್ಥೈಸುತ್ತಿರುವ ಪರಿಯೇ ವಿಚಿತ್ರವಿದೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರಖ್ಯಾತಿಯ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಮತ್ತೊಂದು ಹೆಜ್ಜೆ ಮುಂದೆ ಹೋಗಿ, ಬಾಯ್ಕಾಟ್ (Boycott) ಪರಿಯನ್ನೇ ಅವರು ಪ್ರಶ್ನೆ ಮಾಡಿದ್ದಾರೆ.

ಪಠಾಣ್ ಸಿನಿಮಾ ಅತೀ ಹೆಚ್ಚು ಜನರಿಗೆ ತಲುಪುವಂತೆ ಮಾಡಿದ್ದು, ಸಿನಿಮಾದ ಕಂಟೆಂಟ್ ಗಿಂತಲೂ ವಿರೋಧಿಗಳು ನಡೆಸಿದ ಬಾಯ್ಕಾಟ್ ಎನ್ನುವ ಮಾತಿದೆ. ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಬೇಕು ಎಂದು ಹಲವು ಪ್ರತಿಭಟನೆಗಳು ಕೂಡ ನಡೆದವು. ಈ ಬಾಯ್ಕಾಟ್ ಸಿನಿಮಾಗೆ ವರವಾಯಿತು ಎಂದು ಹೇಳಲಾಗುತ್ತಿದೆ. ಇದೀಗ ಆ ಬಾಯ್ಕಾಟ್ ಬಗ್ಗೆಯೇ ಅಗ್ನಿಹೋತ್ರಿ ಅನುಮಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಸಮಂತಾ ಬಳಿಕ ವಿಚಿತ್ರ ಕಾಯಿಲೆ ಬಗ್ಗೆ ಬಾಯ್ಬಿಟ್ಟ ಅನುಷ್ಕಾ ಶೆಟ್ಟಿ

‘ನಿಜವಾಗಿಯೂ ಬಾಯ್ಕಾಟ್ ಮಾಡಿದ್ದು ಯಾರು? ಶಾರುಖ್ ಖಾನ್ ಅವರ ಗ್ಯಾಂಗೇ ಈ ರೀತಿಯಲ್ಲಿ ಪ್ರಚಾರ ಮಾಡಿತಾ ಎನ್ನುವ ಅನುಮಾನ ನನ್ನದು. ಬಾಯ್ಕಾಟ್ ಎನ್ನುವುದು ಸಿನಿಮಾ ಪ್ರಚಾರದ ಒಂದು ಭಾಗ ಆಗಿತ್ತಾ? ‘ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಪಠಾಣ್ ಗೆಲುವನ್ನು ತಾವು ಗೆಲುವು ಎಂದು ಕರೆಯುವುದಿಲ್ಲ ಎಂದೂ ಅವರು ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031177 0 0 0
<![CDATA[ಮಾದಪ್ಪನ ದರ್ಶನಕ್ಕೆ ಭಕ್ತರ ದಂಡು- ಹಗ್ಗ ಹಿಡಿದು ನದಿ ದಾಟಿ ಬರುತ್ತಿದ್ದಾರೆ ಜನ]]> https://publictv.in/devotees-are-crossing-the-river-holding-ropes-to-see-male-mahadeshvara-temple/ Wed, 15 Feb 2023 12:03:27 +0000 https://publictv.in/?p=1031189 ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೈ ಮಾದೇಶ್ವರ (Male Mahadeshwara Hills) ಬೆಟ್ಟಕ್ಕೆ ಶಿವರಾತ್ರಿ ಆಚರಣೆ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಭಕ್ತರು (Devotees) ಆಗಮಿಸುತ್ತಿದ್ದಾರೆ. ಆದರೆ ಭಕ್ತರಿಗೆ ಸರಿಯಾದ ವ್ಯವಸ್ಥೆಯನ್ನು ಜಿಲ್ಲಾಡಳಿತ ಕಲ್ಪಿಸಿದೆಯೇ ಎಂಬ ಪ್ರಶ್ನೆ ಮೂಡಿದೆ.

ಪ್ರತಿ ವರ್ಷ ಕಲ್ಲುಮುಳ್ಳುಗಳನ್ನು ಲೆಕ್ಕಿಸದೆ ಕಾಲ್ನಡಿಗೆಯಲ್ಲಿ ಬೆಟ್ಟ ಗುಡ್ಡಗಳನ್ನೇರಿ, ಕಾವೇರಿ ನದಿ ದಾಟಿ ಭಕ್ತರು ಬರುತ್ತಾರೆ. ಈ ವರ್ಷವೂ ಸಹ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ. ಕಾವೇರಿ ನದಿಯನ್ನು (Kaveri River) ಹಗ್ಗ ಹಿಡಿದುಕೊಂಡೇ ದಾಟಬೇಕಾದ ಪರಿಸ್ಥಿತಿ ಇದೆ. ಕಳೆದ ಬಾರಿ ನದಿ ದಾಟುವಾಗ ಮೂರಕ್ಕೂ ಹೆಚ್ಚು ಭಕ್ತರು ನೀರಿನಲ್ಲಿ ಕೊಚ್ಚಿಹೋಗಿ ಮೃತಪಟ್ಟಿದ್ದರು. ಈ ಬಾರಿ ಜಿಲ್ಲಾಡಳಿತದಿಂದ ಎಚ್ಚರಿಕೆ ವಹಿಸಿದೆ ಎನ್ನಲಾಗಿದೆ.

ಈ ಕಾಲ್ನಡಿಗೆ ಅರಣ್ಯ ಪ್ರದೇಶದ ಮಾರ್ಗವಾಗಿ ಬರುವುದರಿಂದ ಭಕ್ತರಿಗೆ ವನ್ಯ ಮೃಗಗಳಿಂದ ಆಗಬಹುದಾದ ದಾಳಿಯಿಂದ ಕಾಪಾಡಲು ಅರಣ್ಯ ಇಲಾಖೆ ಎಚ್ಚರಿಕೆ ವಹಿಸಿದೆ. ಮಾರ್ಗಗಳ ನಡುವೆ ದಾನಿಗಳು ನೀರು, ವಿಶ್ರಾಂತಿಗೆ ನೆರಳು, ಊಟ-ತಿಂಡಿ ಜೊತೆಗೆ ತಂಪು ಪಾನೀಯಗಳನ್ನು ನೀಡುತ್ತಿದ್ದಾರೆ.

ಫೆ. 17ರಂದು ಮಲೈ ಮಾದೇಶ್ವರ ಬೆಟ್ಟದಲ್ಲಿ ದೇವರಿಗೆ ಎಣ್ಣೆ ಮಜ್ಜನ ನಡೆಯಲಿದೆ. ಫೆ. 19 ಹಾಗೂ 20ರಂದು ವಿಶೇಷ ಪೂಜೆಗಳು ನಡೆಯಲಿದೆ. ಫೆ. 21 ರಂದು ಮಹಾ ರಥೋತ್ಸವ ನಡೆಯಲಿದ್ದು ಐದು ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆಯಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031189 0 0 0
<![CDATA[ಶಾಸಕ ಸತೀಶ್ ರೆಡ್ಡಿ ಕೊಲೆಗೆ 2 ಕೋಟಿ ಸುಪಾರಿ - ಇಬ್ಬರು ಅರೆಸ್ಟ್, ವಿಲ್ಸನ್ ಗಾರ್ಡನ್ ನಾಗ ಪರಾರಿ]]> https://publictv.in/mla-satish-reddy-murder-supari-case-police-arrest-wilson-garden-naga-companions/ Wed, 15 Feb 2023 12:00:03 +0000 https://publictv.in/?p=1031197 ಬೆಂಗಳೂರು: ಬಿಜೆಪಿ (BJP) ಶಾಸಕ ಮತ್ತು ವಿಧಾನಸಭೆ ಆಡಳಿತ ಪಕ್ಷದ ಮುಖ್ಯ ಸಚೇತಕ ಸತೀಶ್ ರೆಡ್ಡಿ (Satish Reddy) ಕೊಲೆಗೆ 2 ಕೋಟಿ ರೂ. ಸುಪಾರಿ ನೀಡಿರುವ ಆರೋಪದಲ್ಲಿ ಇಬ್ಬರನ್ನು ಬೊಮ್ಮನಹಳ್ಳಿ ಪೊಲೀಸರು (Bommanahalli Police) ಹೊಳಲ್ಕೆರೆಯಲ್ಲಿ ಬಂಧಿಸಿದ್ದಾರೆ.

ಆಕಾಶ್, ಗಗನ್ ಬಂಧಿತ ಆರೋಪಿಗಳು. ಬಂಧಿತರನ್ನು ಕಸ್ಟಡಿಗೆ ಪಡೆದುಕೊಂಡು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಮುಖ್ಯ ಆರೋಪಿ (ಎ1) ವಿಲ್ಸನ್ ಗಾರ್ಡನ್ ನಾಗ (Wilson Garden Naga) ಪರಾರಿಯಾಗಿದ್ದು, ಆತನ ಪತ್ತೆಗೆ ಶೋಧ ನಡೆಸಲಾಗುತ್ತಿದೆ.

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?: ಶಾಸಕರ ಪಿಎ ಹರೀಶ್ ಬಾಬು ಅವರಿಗೆ ಫೆ.11 ರಂದು ಬೊಮ್ಮನಹಳ್ಳಿ ನಿವಾಸಿ ಚಂದ್ರು ಎಂಬುವವರು ಕರೆ ಮಾಡಿ, ಶಾಸಕ ಸತೀಶ್ ರೆಡ್ಡಿ ಕೊಲೆ ಮಾಡಲು ಪ್ಲ್ಯಾನ್ ಮಾಡಿದ್ದಾರೆ ಎಂದು ತಿಳಿಸಿದ್ದ. ಚಂದ್ರುಗೆ ಭೈರೇಶ್ ಎಂಬುವನು ಫೋನ್ ಮಾಡಿ ವಿಚಾರ ತಿಳಿಸಿದ್ದಾಗಿ ಹರೀಶ್ ಬಾಬು ಬಳಿ ಹೇಳಿದ್ದ. ಭೈರೇಶ್‍ಗೆ ಆತನ ಸ್ನೇಹಿತ ಹೊಳಲ್ಕೆರೆಯ ಆಕಾಶ್ ವಿಚಾರ ತಿಳಿಸಿದ್ದಾಗಿ ಹೇಳಿದ್ದ.

ಶಾಸಕರನ್ನು ಕೊಲೆ ಮಾಡಲು ಸುಪಾರಿ ಕೊಟ್ಟಿದ್ದಾಗಿ ಹೊಳಲ್ಕೆರೆಯ ಆಕಾಶ್, ಭೈರೇಶ್‍ಗೆ ಹೇಳಿದ್ದ. ಭೈರೇಶ್ ಈ ವಿಚಾರ ಚಂದ್ರುಗೆ ಹೇಳಿದ್ದ. ಚಂದ್ರು ಈ ವಿಚಾರವನ್ನ ಶಾಸಕರ ಪಿಎ ಹರೀಶ್ ಬಾಬುಗೆ ಹೇಳಿದ್ದ. ವಿಲ್ಸನ್ ಗಾರ್ಡನ್ ನಾಗ ಎರಡು ಕೋಟಿ ರೂ.ಗೆ ಸುಪಾರಿ ಪಡೆದಿದ್ದಾನೆ. ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸಂಚು ರೂಪಿಸಿದ್ದಾನೆ ಎಂದು ಚಂದ್ರು ತಿಳಿಸಿದ್ದ. ಈ ವಿಚಾರ ತಿಳಿದು ಹರೀಶ್ ಬಾಬು ಬೊಮ್ಮನಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದರು.

ಘಟನೆಗೆ ಸಂಬಂಧಿಸಿದಂತೆ ಮೊದಲು ಎನ್‍ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಿದ್ದ ಪೊಲೀಸರು, ನಂತರ ಕೋರ್ಟ್‍ನಿಂದ ಒಪ್ಪಿಗೆ ಪಡೆದು ಎಫ್‍ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ವೇಳೆ 2 ಕೋಟಿ ರೂ. ಹಣಕ್ಕೆ ಡೀಲ್ ನೀಡಲಾಗಿದೆ. ಕೊಲೆ ಮಾಡಲು ಸುಪಾರಿ ಪಡೆದಿದ್ದು ವಿಲ್ಸನ್ ಗಾರ್ಡ್‍ನ ನಾಗ ಎನ್ನುವುದು ಫೋಟೋ ಮುಖಾಂತರ ಬೆಳಕಿಗೆ ಬಂದಿದೆ. ಸದ್ಯ ತಮಿಳುನಾಡಿನಲ್ಲಿ ವಿಲ್ಸನ್ ಗಾರ್ಡನ್ ನಾಗ ಆಶ್ರಯ ಪಡೆದುಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕುಟುಂಬ ಸಮೇತ ರಾಜ್ಯಪಾಲ ಗೆಹ್ಲೋಟ್‌ ಧರ್ಮಸ್ಥಳಕ್ಕೆ ಭೇಟಿ

ಈ ಹಿಂದೆ ಶಾಸಕ ಸತೀಶ್ ರೆಡ್ಡಿ ನಿವಾಸದ ಅಂಗಳದಲ್ಲಿ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಫಾರ್ಚೂನರ್ ಕಾರು ಹಾಗೂ ಮಹೀಂದ್ರಾ ಥಾರ್ ಜೀಪ್‍ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಈ ಘಟನೆ ರಾಜ್ಯ ರಾಜಕೀಯದಲ್ಲೂ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೇ ದಿನಗಳಲ್ಲಿ ಆರೋಪಿಗಳ ಬಂಧನ ಆಗಿತ್ತು. ನಾಲ್ವರು ದುಷ್ಕರ್ಮಿಗಳು ಪೆಟ್ರೋಲ್ ಕ್ಯಾನ್ ತಂದು ಎರಡು ಐಷಾರಾಮಿ ಕಾರುಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇದನ್ನೂ ಓದಿ: ಸಿದ್ದು ಪ್ರಚಾರಕ್ಕೆ ಕೋಲಾರದಲ್ಲಿ ವಾರ್‌ ರೂಂ ಓಪನ್‌

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031197 0 0 0
<![CDATA[ಫಸ್ಟ್ ಲವ್ ಬಗ್ಗೆ ಬಾಯ್ಬಿಟ್ಟ ನಟಿ ಪ್ರಿಯಾಮಣಿ]]> https://publictv.in/actress-priyamani-opens-up-on-her-rumored-affair-with-this-famous-hero/ Wed, 15 Feb 2023 12:11:45 +0000 https://publictv.in/?p=1031202 ಹುಭಾಷಾ ನಟಿ ಪ್ರಿಯಾಮಣಿ (Actress Priyamani) ಸಿನಿಮಾ ಮತ್ತು ವೈಯಕ್ತಿಕ ಜೀವನದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ತಮ್ಮ ಮೊದಲ ಪ್ರೀತಿಯ ಬಗ್ಗೆ ಸಂದರ್ಶನವೊಂದರಲ್ಲಿ ಅಚ್ಚರಿಯ ಮಾಹಿತಿಯೊಂದನ್ನ ಪ್ರಿಯಾಮಣಿ ನೀಡಿದ್ದಾರೆ.

ಕನ್ನಡ,ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿ ಮಿಂಚ್ತಿರುವ ನಟಿ ಪ್ರಿಯಾಮಣಿ ಸದ್ಯ ಮುಸ್ತಫಾ ರಾಜ್ ಜೊತೆ ವೈವಾಹಿಕ ಬದುಕಿನಲ್ಲಿ ಖುಷಿಯಾಗಿದ್ದಾರೆ. 2017ರಲ್ಲಿ ಉದ್ಯಮಿ ಮುಸ್ತಫಾ ರಾಜ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಹೀಗಿರುವಾಗ ಸಂದರ್ಶನವೊಂದರಲ್ಲಿ ಇದೀಗ ತಮ್ಮ ಮೊದಲ ಲವ್ ಲೈಫ್ ಬಗ್ಗೆ ನಟಿ ಮಾತನಾಡಿದ್ದಾರೆ.

 
View this post on Instagram
 

A post shared by Priya Mani Raj (@pillumani)

ಟಾಲಿವುಡ್ (Tollywood) `ಆಟಗಾಡು' ಚಿತ್ರದ ಮೂಲಕ ಸಿನಿಮಾರಂಗಕ್ಕೆ ಕಾಲಿಟ್ಟ ಪ್ರಿಯಾಮಣಿ ಬಳಿಕ ಬಹುಭಾಷೆಗಳಲ್ಲಿ ಮಿಂಚಿದ್ದರು. 2005ರಲ್ಲಿ `ನವ ವಸಂತಂ' (Navavasantham)ಎಂಬ ಚಿತ್ರದಲ್ಲಿ ತರುಣ್ ಕುಮಾರ್‌ಗೆ (Tarun Kumar) ಪ್ರಿಯಾಮಣಿ ನಾಯಕಿಯಾಗಿ ಮಿಂಚಿದ್ದರು. ಬಳಿಕ ಸಾಕಷ್ಟು ಸಿನಿಮಾದಲ್ಲಿ ಜೋಡಿಯಾಗಿ ಕಾಣಿಸಿಕೊಂಡಿದ್ದರು. ಆ ಸಮಯದಲ್ಲಿ ಇಬ್ಬರ ಬಗ್ಗೆ ಡೇಟಿಂಗ್ ಸುದ್ದಿ ಹಬ್ಬಿತ್ತು. ತರುಣ್-ಪ್ರಿಯಾಮಣಿ ಮದುವೆಯಾಗಲಿದ್ದಾರೆ ಎಂದೇ ಸುದ್ದಿಯಾಗಿತ್ತು. ಇದನ್ನೂ ಓದಿ:`ಬಿಗ್ ಬಾಸ್’ ಖ್ಯಾತಿಯ ಅಕ್ಷತಾ ಕುಕ್ಕಿ ಮದುವೆ ಡೇಟ್ ಫಿಕ್ಸ್

ಆದರೆ ಇದೀಗ ಪ್ರೇಮಿಗಳ ದಿನದ ಈ ಸಂದರ್ಭದಲ್ಲಿ ತಮ್ಮ ಮೊದಲ ಲವ್ ಎಂದೇ ಬಿಂಬಿತವಾಗಿದ್ದ ಸಹನಟ ತರುಣ್ ಕುಮಾರ್ ಕುರಿತು ಪ್ರಿಯಾಮಣಿ ಮಾತನಾಡಿದ್ದಾರೆ. `ನವ ವಸಂತಂ' ಸಿನಿಮಾದ ಚಿತ್ರೀಕರಣದ ವೇಳೆ ನಾನು ಮತ್ತು ತರುಣ್ ಪ್ರೀತಿಸುತ್ತಿದ್ದೇವೆ. ಮದುವೆಯಾಗುತ್ತಿದ್ದೇವೆ ಎಂಬ ಮಾತುಗಳು ಕೇಳಿ ಬಂದಿದ್ದವು. ತರುಣ್ ಅವರ ತಾಯಿ ರೋಜಾ ರಮಣಿ ಶೂಟಿಂಗ್ ಸ್ಥಳಕ್ಕೆ ಬಂದು ಭೇಟಿಯಾದರು. ನೀವಿಬ್ಬರೂ ಒಬ್ಬರನ್ನೊಬ್ಬರು ನಿಜವಾಗಿಯೂ ಪ್ರೀತಿಸುತ್ತೀರಾ ಎಂದು ಅವರು ಹೇಳಿದರು. ಇದು ನಿಜವಾಗಿದ್ದರೆ ನಿಮ್ಮ ಮದುವೆಗೆ ನನ್ನ ಅಭ್ಯಂತರವಿಲ್ಲ. ಏನಾದರೂ ಇದ್ದರೆ, ನನಗೆ ಧೈರ್ಯದಿಂದ ಹೇಳಿ ಎಂದಿದ್ದರು. ಆದರೆ ಇವೆಲ್ಲವೂ ಗಾಳಿ ಸುದ್ದಿ. ಪ್ರೀತಿ ಮಾಡುತ್ತಿದ್ದುದು ನಿಜವೇ ಆಗಿದ್ದರೆ ಹೌದು ಎಂದಿದ್ದರೆ ಸಾಕಿತ್ತು. ಮದುವೆ ಆಗುತ್ತಿತ್ತು. ಒಂದೇ ನಾಯಕನ ಜೊತೆ ಸತತ ಕೆಲ ಚಿತ್ರಗಳನ್ನು ಮಾಡಿದರೆ ಹೀಗೆ ಸುದ್ದಿಯಾಗುತ್ತದೆ. ಇವೆಲ್ಲವೂ ಸುಳ್ಳು. ನಾನು ಈಗ ಪತಿ ಮುಸ್ತಾಫ್ ರಾಜ್ ಜೊತೆ ನೆಮ್ಮದಿಯಿಂದ ಇದ್ದೇನೆ ಎಂದು ನಟಿ ಮಾತನಾಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031202 0 0 0
<![CDATA['ಪಠಾಣ್' ಚಿತ್ರಕ್ಕೆ ಮತ್ತೊಂದು ಜಯ : ಹಾಡು ನಿರ್ಬಂಧಕ್ಕೆ ಸಲ್ಲಿಸಿದ್ದ ಅರ್ಜಿ ವಜಾ]]> https://publictv.in/another-win-for-pathan-film-petition-for-song-restriction-dismissed/ Wed, 15 Feb 2023 12:51:32 +0000 https://publictv.in/?p=1031211 ಸೆನ್ಸಾರ್ ಪ್ರಮಾಣ ಪತ್ರ ಇಲ್ಲದೇ ಪಠಾಣ್ (Pathan) ಚಿತ್ರದ ಬೇಷರಮ್ (Besharam) ಹಾಡು (Song) ಮತ್ತು ಟೀಸರ್ ಅನ್ನು ಯೂಟ್ಯೂಬ್‌‌ನಲ್ಲಿ ಬಿಡುಗಡೆ ಮಾಡಿದ್ದು ಅವುಗಳ ಪ್ರಸಾರ ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮಹಾರಾಷ್ಟ್ರ ಸಿಟಿ ಸಿವಿಲ್ ಕೋರ್ಟ್ (Court) ವಜಾ ಮಾಡಿದೆ. ಸುರೇಶ್ ಪಾಟೀಲ್ ಎಂಬುವವರು ಸಲ್ಲಿಸಿದ್ದ ಅರ್ಜಿ (Application) ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶ ಜೆ.ಡಿ.ಪಟೇಲ್, ತಾತ್ಕಾಲಿಕ ಪರಿಹಾರವನ್ನು ನೀಡದಿದ್ದರೆ ಫಿರ್ಯಾದಿದಾರರಿಗೆ ಯಾವುದೇ ನಷ್ಟ ಉಂಟಾಗುವುದಿಲ್ಲ, ಪ್ರಾಥಮಿಕ ಪ್ರಕರಣ ದಾಖಲಾಗದ ಹಿನ್ನಲೆ ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಪಠಾಣ್ ಚಿತ್ರದ ಹಾಡುಗಳನ್ನು U/A ಸರ್ಟಿಫಿಕೇಟ್ ಇಲ್ಲದೇ ಯೂಟ್ಯೂಬ್ ನಲ್ಲಿ ಪ್ರಸಾರ ಮಾಡಲಾಗುತ್ತಿದೆ ಇದರಿಂದ ಮಕ್ಕಳ ಮೇಲೆ ಪರಿಣಾಮ ಬೀರಲಿದೆ. ಸಿನಿಮಾಟೋಗ್ರಫಿ ಕಾಯ್ದೆಯ 38ನೇ ನಿಯಮದ ಪ್ರಕಾರ ಅಂತಹ ಪ್ರಮಾಣಪತ್ರವನ್ನು ತೋರಿಸುವುದು ಕಡ್ಡಾಯವಾಗಿದೆ ಎಂದು ಅರ್ಜಿದಾರರ ಪರ ವಾದಿಸಲಾಯಿತು. ಇದನ್ನೂ ಓದಿ:`ಬಿಗ್ ಬಾಸ್’ ಖ್ಯಾತಿಯ ಅಕ್ಷತಾ ಕುಕ್ಕಿ ಮದುವೆ ಡೇಟ್ ಫಿಕ್ಸ್

ಇದಕ್ಕೆ ಚಿತ್ರ ತಂಡದ ಪರ ವಾದ ಮಂಡಿಸಿದ ವಕೀಲರು, ಚಿತ್ರದ ನಿರ್ಮಾಣ ಸಂಸ್ಥೆಯು, ಯೂಟ್ಯೂಬ್ ಅಥವಾ ಯಾವುದೇ ಒಟಿಟಿ ಪ್ಲಾಟ್‌ಫಾರ್ಮ್‌ಗಳಂತಹ ಪ್ಲಾಟ್‌ಫಾರ್ಮ್‌ಗಳಲ್ಲಿ ಚಲನಚಿತ್ರದ ಜಾಹೀರಾತನ್ನು ಪ್ರಕಟಿಸುವಾಗ ಅಂತಹ ಪ್ರಮಾಣಪತ್ರವನ್ನು ತೋರಿಸುವ ಅಗತ್ಯವಿಲ್ಲ, ಸಿನಿಮಾಟೋಗ್ರಫಿ ಆಕ್ಟ್, 1953 ರ ಅಡಿಯಲ್ಲಿ ಪ್ರಮಾಣೀಕರಣದ ಅವಶ್ಯಕತೆಯು ಚಲನಚಿತ್ರದ ಥಿಯೇಟ್ರಿಕಲ್ ವಿವರಣೆಗೆ ಸೀಮಿತವಾಗಿದೆ ಎಂದು ವಾದಿಸಲಾಯಿತು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031211 0 0 0
<![CDATA[6 ತಿಂಗಳಾದ್ರೂ ಪತ್ನಿಗೆ ಸಂಬಳ ಬಂದಿಲ್ಲ ಎಂದ ವ್ಯಕ್ತಿಗೆ ಸೊಂಟ ಮುರಿಯುತ್ತೇನೆ ಎಂದು ಬೆದರಿಕೆ ಹಾಕಿದ ಸಚಿವ]]> https://publictv.in/your-hips-will-be-broken-madhya-pradesh-minister-vijay-shah-to-man-asking-question/ Wed, 15 Feb 2023 13:19:32 +0000 https://publictv.in/?p=1031219 ಭೋಪಾಲ್: ಮಧ್ಯಪ್ರದೇಶದ (Madhya Pradesh) ಕಾರ್ಯಕ್ರಮವೊಂದರಲ್ಲಿ ವ್ಯಕ್ತಿಯೊಬ್ಬ ಕೇಳಿದ್ದ ಪ್ರಶ್ನೆಗೆ ರಾಜ್ಯ ಅರಣ್ಯ ಸಚಿವರೊಬ್ಬರು ಗರಂ ಆಗಿ, ಸೊಂಟ ಮುರಿಯುತ್ತೇನೆ ಎಂದು ಬೆದರಿಕೆ ಹಾಕಿದ ಘಟನೆ ನಡೆದಿದೆ.

ಮಧ್ಯಪ್ರದೇಶದ ಅರಣ್ಯ ಸಚಿವ ವಿಜಯ್ ಶಾ (Vijay Shah) ಅವರು ಸಾರ್ವಜನಿಕ ಕಾರ್ಯಕ್ರಮದ ನಿಮಿತ್ತ ಖಾಂಡ್ವಾ ಜಿಲ್ಲೆಗೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ಕಾರ್ಯಕ್ರಮದ ವೇಳೆ ಇದ್ದಕ್ಕಿದ್ದಂತೆ ಎದ್ದು ನಿಂತು ಪ್ರಶ್ನೆ ಕೇಳಿದ್ದಾನೆ. ಅಂಗನವಾಡಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ತನ್ನ ಪತ್ನಿಗೆ ಕಳೆದ 6 ತಿಂಗಳಿಂದ ಸಂಬಳ ಬಂದಿಲ್ಲ ಎಂದು ಆರೋಪಿಸಿದ್ದಾನೆ.

ಇದರಿಂದಾಗಿ ಗರಂ ಆದ ಶಾಸಕರು ಆ ವ್ಯಕ್ತಿಯನ್ನು ಕುಡುಕನೆಂದು ನಿಂದಿಸಿದ್ದಾರೆ. ಅಷ್ಟೇ ಅಲ್ಲದೇ ಆತನಿಗೆ ಸೊಂಟ ಮುರಿಯುವುದಾಗಿ ಎಚ್ಚರಿಕೆಯನ್ನು ನೀಡಿದ್ದು, ನಂತರ ಪೊಲೀಸರನ್ನು ಕರೆಸಿ ಆತನನ್ನು ಕಾರ್ಯಕ್ರಮದಿಂದ ಹೊರಹಾಕಿದ್ದಾರೆ.

ಘಟನೆಗೆ ಸಂಬಂಧಿಸಿ ಕಾಂಗ್ರೆಸ್ (Congress) ವಿರುದ್ಧ ಕಿಡಿಕಾರಿದ ಸಚಿವರು, ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಸಹಿಸಲಾಗದೇ ವಿಪಕ್ಷದವರು ಈ ರೀತಿ ಮಾಡುತ್ತಿದ್ದಾರೆ. ಆ ವ್ಯಕ್ತಿಯನ್ನು ಕಾಂಗ್ರೆಸ್‍ನವರು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮಾದಪ್ಪನ ದರ್ಶನಕ್ಕೆ ಭಕ್ತರ ದಂಡು- ಹಗ್ಗ ಹಿಡಿದು ನದಿ ದಾಟಿ ಬರುತ್ತಿರೋ ಜನ

ಮಧ್ಯಪ್ರದೇಶದಲ್ಲಿ ಅಭಿವೃದ್ಧಿಯ ಯುಗವನ್ನು ಪ್ರಾರಂಭಿಸುತ್ತಿದ್ದೇವೆ. ಆದರೆ ಇದಕ್ಕೆ ಅಡ್ಡಿ ಪಡಿಸುವರು ಯಾರೇ ಇದ್ದರೂ ಅವರ ಸೊಂಟವನ್ನು ಪೊಲೀಸರು ಮುರಿಯುತ್ತಾರೆ ಎಂದು ತಿಳಿಸಿದ್ದಾರೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅರಣ್ಯ ಸಚಿವರ ದರ್ಪಕ್ಕೆ ನೆಟ್ಟಿಗರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಶಾಸಕ ಸತೀಶ್ ರೆಡ್ಡಿ ಕೊಲೆಗೆ 2 ಕೋಟಿ ಸುಪಾರಿ – ಇಬ್ಬರು ಅರೆಸ್ಟ್, ವಿಲ್ಸನ್ ಗಾರ್ಡನ್ ನಾಗ ಪರಾರಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031219 0 0 0
<![CDATA[ದಿನ ಭವಿಷ್ಯ: 16-02-2023]]> https://publictv.in/daily-horoscope-16-02-2023/ Thu, 16 Feb 2023 00:30:59 +0000 https://publictv.in/?p=1031116 ಪಂಚಾಂಗ: ಸಂವತ್ಸರ - ಶುಭಕೃತ್ ಋತು - ಶಿಶಿರ ಅಯನ - ಉತ್ತರಾಯಣ ಮಾಸ - ಮಾಘ ಪಕ್ಷ - ಕೃಷ್ಣ ತಿಥಿ - ಏಕಾದಶಿ ನಕ್ಷತ್ರ - ಮೂಲ ರಾಹುಕಾಲ: 02 : 01 PM TO 03 : 29 PM ಗುಳಿಕಕಾಲ: 09 : 37 AM TO 11 : 05 AM ಯಮಗಂಡಕಾಲ: 06 : 41 AM TO 08 : 09 AM ಮೇಷ: ಕುಲಕಸುಬಿನಲ್ಲಿ ಶುಭ, ಕೀರ್ತಿ ಪ್ರತಿಷ್ಠೆ ಲಭ್ಯ, ಕೋರ್ಟಿಗೆ ಅಲೆದಾಟ. ವೃಷಭ: ವಕೀಲರಿಗೆ ಶುಭ, ಅಧಿಕಾರಿಗಳಿಂದ ತೊಂದರೆ, ಬಾಕಿ ಇದ್ದ ಹಣ ಕೈ ಸೇರುತ್ತದೆ. ಮಿಥುನ: ಕಳೆದ ವಸ್ತು ದೊರೆತು ಸಂತಸ, ವೈದ್ಯಕೀಯ ವಸ್ತುಗಳ ಮಾರಾಟಸ್ಥರಿಗೆ ಲಾಭ, ಅಪಮಾನ ಚಿಂತೆಗಳು. ಕರ್ಕಾಟಕ: ಲೆಕ್ಕಪತ್ರ ಪರಿಶೀಲಕರಿಗೆ ಶುಭ, ಶೇರು ವ್ಯವಹಾರಗಳಲ್ಲಿ ಏಳಿಗೆ, ಇಲ್ಲ ಪ್ರಯತ್ನಿಸಿದ ಕಾರ್ಯಗಳಲ್ಲಿ ಯಶಸ್ಸು. ಸಿಂಹ: ನಿರ್ದೇಶಕರಿಗೆ ಅವಕಾಶಗಳು ಲಭ್ಯ, ವ್ಯವಹಾರದಲ್ಲಿ ಮೋಸ, ಉದರ ಭಾದೆ. ಕನ್ಯಾ: ಐಶ್ವರ್ಯ ಪ್ರಾಪ್ತಿ, ಕಾರ್ಯಸಿದ್ಧಿ, ವ್ಯವಹಾರಕ್ಕೆ ಪರರಿಂದ ಕೆಡುಕು. ತುಲಾ: ಆತ್ಮೀಯರೊಬ್ಬರಿಂದ ಧನ ಸಹಾಯ, ಉದ್ಯೋಗಲಾಭ, ಒಡಹುಟ್ಟಿದವರಿಂದ ತೊಂದರೆ. ವೃಶ್ಚಿಕ: ಕುಟುಂಬದಲ್ಲಿ ಮನಸ್ತಾಪ, ಶತ್ರು ಭಾದೆ, ಎಲೆಕ್ಟ್ರಾನಿಕ್ಸ್ ಸಂವಹನ ಕ್ಷೇತ್ರದವರೆಗೆ ಬೇಡಿಕೆ. ಧನಸ್ಸು: ಮಕ್ಕಳಿಂದ ನಷ್ಟ, ಕೃಷಿಯ ಕಡೆ ಆಸಕ್ತಿ, ಕೈಗೊಂಡ ಕಾರ್ಯಗಳಲ್ಲಿ ಸಫಲ. ಮಕರ: ಕೆಲಸದಲ್ಲಿ ವಿಫಲ, ಆಸ್ತಿ ಲಾಭ, ಗೌರವ ಸ್ಥಾನ ಲಾಭ. ಕುಂಭ: ಧನವ್ಯಯ ಹೆಚ್ಚಾಗುತ್ತದೆ, ದಾಂಪತ್ಯದಲ್ಲಿ ಅನ್ಯೂನ್ಯತೆ, ಅನಾರೋಗ್ಯ. ಮೀನ: ಹೊಸ ಜವಾಬ್ದಾರಿಗಳು ಹೆಗಲೇರುತ್ತದೆ, ಗಣ್ಯ ವ್ಯಕ್ತಿಗಳ ಭೇಟಿ, ಓದಿನಲ್ಲಿ ಆಸಕ್ತಿ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031116 0 0 0
<![CDATA[ರಾಜ್ಯದ ಹವಾಮಾನ ವರದಿ: 16-02-2023]]> https://publictv.in/karnataka-weather-report-16-02-2023/ Thu, 16 Feb 2023 00:00:12 +0000 https://publictv.in/?p=1031190 ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಕಡಿಮೆಯಾಗುತ್ತಿದ್ದು, ಜನರಿಗೆ ಸೆಕೆ ಅನುಭವವಾಗುತ್ತಿದೆ. ಬೆಳಗ್ಗೆ ಸಮಯದಲ್ಲಿ ಕೊಂಚ ಪ್ರಮಾಣದಲ್ಲಿ ಚಳಿ ವಾತಾವರಣ ಇರಲಿದ್ದು, ನಂತರ ಬಿಸಿಲಿನ ತಾಪಮಾನ ನಿಧಾನವಾಗಿ ಏರಿಕೆಯಾಗಲಿದೆ. ರಾತ್ರಿ ಹೊತ್ತು ಸೆಕೆ ಆಗಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ: ಬೆಂಗಳೂರು: 31-14 ಮಂಗಳೂರು: 33-23 ಶಿವಮೊಗ್ಗ: 36-17 ಬೆಳಗಾವಿ: 35-18 ಮೈಸೂರು: 33-15 ಮಂಡ್ಯ: 34-15

weather

ಮಡಿಕೇರಿ: 31-14 ರಾಮನಗರ: 33-15 ಹಾಸನ: 32-15 ಚಾಮರಾಜನಗರ: 32-16 ಚಿಕ್ಕಬಳ್ಳಾಪುರ: 31-14

ಕೋಲಾರ: 31-14 ತುಮಕೂರು: 32-15 ಉಡುಪಿ: 34-23 ಕಾರವಾರ: 36-24 ಚಿಕ್ಕಮಗಳೂರು: 32-14 ದಾವಣಗೆರೆ: 36-17

weather

ಹುಬ್ಬಳ್ಳಿ: 36-18 ಚಿತ್ರದುರ್ಗ: 33-17 ಹಾವೇರಿ: 36-17 ಬಳ್ಳಾರಿ: 36-18 ಗದಗ: 35-18 ಕೊಪ್ಪಳ: 34-18

ರಾಯಚೂರು: 36-17 ಯಾದಗಿರಿ: 37-18 ವಿಜಯಪುರ: 36-18 ಬೀದರ್: 33-16 ಕಲಬುರಗಿ: 37-18 ಬಾಗಲಕೋಟೆ: 37-18

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031190 0 0 0
<![CDATA[ಸಮಂತಾಗೆ ಹೋಲಿಸಿದ ನೆಟ್ಟಿಗರಿಗೆ `ಗಾಳಿಪಟ 2' ನಾಯಕಿ ಏನಂದ್ರು ಗೊತ್ತಾ?]]> https://publictv.in/galipata-2-actress-samyuktha-menon-looks-like-samantha-now-she-reacts-on-compared-to-samantha/ Wed, 15 Feb 2023 13:39:49 +0000 https://publictv.in/?p=1031224 ಸೌತ್ ನಟಿ ಸಮಂತಾ (Samantha) ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಇದೀಗ ಸಮಂತಾರಂತೆಯೇ ಕಾಣುವ ಮಾಲಿವುಡ್ (Mollywood)  ನಟಿ ಸಂಯುಕ್ತಾಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ನೆಟ್ಟಿಗರು ಸಮಂತಾಗೆ ಹೋಲಿಸಿ ಸಂಯುಕ್ತಾ ಮೆನನ್‌ (Samyuktha Menon) ಅವರನ್ನ  ಹಾಡಿಹೊಗಳಿದ್ದಾರೆ. ಈ ಬಗ್ಗೆ ನಟಿ ಕೂಡ ರಿಯಾಕ್ಟ್ ಮಾಡಿದ್ದಾರೆ. ಇದನ್ನೂ ಓದಿ:`ಬಿಗ್ ಬಾಸ್’ ಖ್ಯಾತಿಯ ಅಕ್ಷತಾ ಕುಕ್ಕಿ ಮದುವೆ ಡೇಟ್ ಫಿಕ್ಸ್

ಕನ್ನಡ, ಮಲಯಾಳಂ, ತೆಲುಗು ಸೇರಿದಂತೆ ಬಹುಭಾಷೆಗಳಲ್ಲಿ ಮಿಂಚಿರುವ ನಟಿ ಸಂಯುಕ್ತಾ ಮೆನನ್ ಸದ್ಯ ಧನುಷ್ (Dhanush) ಜೊತೆಗಿನ `ವಾತಿ' ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಸಂದರ್ಶನದ ವೇಳೆ, ನೆಟ್ಟಿಗರು ಸಂಯುಕ್ತಾರನ್ನ ಸಮಂತಾಳಿಗೆ ಹೋಲಿಸಿರುವ ಬಗ್ಗೆ ಪ್ರಶ್ನೆ ಕೇಳಿದ್ದಾರೆ. ಈ ವಿಚಾರವಾಗಿ ನಟಿ ಮಾತನಾಡಿದ್ದಾರೆ.

 
View this post on Instagram
 

A post shared by Samyuktha (@iamsamyuktha_)

ನಾನು ಸಮಂತಾ ತರಹ ಕಾಣುತ್ತೇನೆ ಎಂದು ಕೆಲವರು ಹೇಳುತ್ತಾರೆ. ಆದರೆ ಸಮಂತಾರಂತೆಯೇ ನಟಿಸುತ್ತೀರಿ ಎಂದು ಯಾರಾದರೂ ಹೇಳಿದ್ದರೆ ಹೆಚ್ಚು ಖುಷಿಯಾಗುತ್ತಿತ್ತು ಎಂದು ಸಂಯುಕ್ತಾ ಮೆನನ್ ಪ್ರತಿಕ್ರಿಯೆ ನೀಡಿದ್ದಾರೆ.

 
View this post on Instagram
 

A post shared by Samyuktha (@iamsamyuktha_)

ಭೀಮ್ಲಾ ನಾಯಕ್, ಕಡುವ, ಕಲ್ಕಿ, ಕನ್ನಡದ ಗಾಳಿಪಟ 2 (Galipata 2) ಸೇರಿದಂತೆ ಹಲವು ಸಿನಿಮಾಗಳಲ್ಲಿ ಸಂಯುಕ್ತಾ ನಟಿಸಿದ್ದಾರೆ. `ಗಾಳಿಪಟ 2'ನಲ್ಲಿ ದಿಗಂತ್‌ಗೆ (Diganth) ನಾಯಕಿಯಾಗಿ ಸಂಯುಕ್ತಾ ಗಮನ ಸೆಳೆದಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031224 0 0 0
<![CDATA[ಸಶಸ್ತ್ರ ಪಡೆಯಲ್ಲಿ ಮುಸ್ಲಿಮರಿಗೆ 30% ಮೀಸಲಾತಿ ನೀಡಿ: ಜೆಡಿಯು]]> https://publictv.in/give-30-reservation-to-muslims-in-armed-forces-jdu/ Wed, 15 Feb 2023 14:19:39 +0000 https://publictv.in/?p=1031228 ಪಾಟ್ನಾ: ಮುಸ್ಲಿಮರಿಗೆ ಸಶಸ್ತ್ರ ಪಡೆಯಲ್ಲಿ ಕನಿಷ್ಟ 30% ಆದರೂ ಮೀಸಲಾತಿ ನೀಡಬೇಕು ಎಂದು ಜೆಡಿಯು (JDU)ನಾಯಕ ಗುಲಾಮ್ ರಸೂಲ್ (Gulam Rasool Balywai ) ಬಲ್ಯಾವಿ ಮಂಗಳವಾರ ಹೊಸ ವಿವಾದವೊಂದನ್ನು ಹುಟ್ಟು ಹಾಕಿದ್ದಾರೆ.

2019ರ ಪುಲ್ವಾಮ ಭಯೋತ್ಪಾದನಾ (PulwamaA Attack) ದಾಳಿಗೆ ನಾಲ್ಕು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸೈನಿಕರ ತ್ಯಾಗ ಬಲಿದಾನದ ಬಗ್ಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ (Narendra Modi) ಪಾಕಿಸ್ತಾನಕ್ಕೆ ಹಾಗೂ ಭಯೋತ್ಪಾದಕರಿಗೆ ಹೆದರುತ್ತಾರೆ. ಮುಸಲ್ಮಾನರಿಗೆ 30% ಮೀಸಲಾತಿ ಕೊಟ್ಟು ನೋಡಲಿ. ಪಾಕಿಸ್ತಾನ ಭಾರತದ ಮೇಲೆ ಕ್ಷಿಪಣಿ ದಾಳಿ ನಡೆಸುವಾಗ ಬಂದಿದ್ದು ಅಬ್ದುಲ್ ಕಲಾಂ (APJ Abdul Kalam) ಎಂಬ ಮುಸಲ್ಮಾನ್ ವ್ಯಕ್ತಿಯೇ ಹೊರತು ನಾಗ್ಪುರದ ಯಾವ ಬಾಬಾನೂ ಬರಲಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: 6 ತಿಂಗಳಾದ್ರೂ ಪತ್ನಿಗೆ ಸಂಬಳ ಬಂದಿಲ್ಲ ಎಂದ ವ್ಯಕ್ತಿಗೆ ಸೊಂಟ ಮುರಿಯುತ್ತೇನೆ ಎಂದು ಬೆದರಿಕೆ ಹಾಕಿದ ಸಚಿವ

ಬಿಜೆಪಿ ಸೈನಿಕರ ಹೆಸರಿನಲ್ಲಿ ಮತಯಾಚನೆ ಮಾಡಿದೆ. ಬಿಜೆಪಿ ತನ್ನ ಅಪರಾಧಗಳನ್ನು ಮರೆಮಾಚಲು ಸೇನೆಯ ಹೆಸರನ್ನು ಬಳಸಿಕೊಳ್ಳುತ್ತಿದೆ. ಸೈನಿಕರ ರಕ್ತವನ್ನು ರಾಜಕೀಯಕ್ಕೆ ಬಳಕೆ ಮಾಡಿ ತನ್ನ ತಪ್ಪುಗಳನ್ನು ಅಡಗಿಸುವ ಪ್ರಯತ್ನ ಮಾಡಿದೆ ಎಂದು ಅವರು ದೂರಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಬಿಹಾರದ ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕ ನಿತೀಶ್ ಕುಮಾರ್, ಬುಲ್ಯಾವಿಯವರ ಬೇಡಿಕೆಯನ್ನು ಖಂಡಿಸಿದ್ದಾರೆ. ಅವರ ಹೇಳಿಕೆಯ ಬಗ್ಗೆ ವಿವರಣೆಯನ್ನು ಪಡೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ‘ಪಠಾಣ್’ ಚಿತ್ರಕ್ಕೆ ಮತ್ತೊಂದು ಜಯ : ಹಾಡು ನಿರ್ಬಂಧಕ್ಕೆ ಸಲ್ಲಿಸಿದ್ದ ಅರ್ಜಿ ವಜಾ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031228 0 0 0
<![CDATA[ನನ್ನ ಹತ್ಯೆಗೆ ಸುಪಾರಿ ನೀಡಿರುವುದರ ಹಿಂದೆ ರಾಜಕೀಯ ದುರುದ್ದೇಶವಿದೆ: ಸತೀಶ್ ರೆಡ್ಡಿ]]> https://publictv.in/satish-reddy-said-political-malice-was-behind-the-murder-supari/ Wed, 15 Feb 2023 14:21:03 +0000 https://publictv.in/?p=1031230 ಬೆಂಗಳೂರು: ನನ್ನನ್ನ ಕೊಲ್ಲಲು ಸುಪಾರಿ ನೀಡಿರುವುದರ ಹಿಂದೆ ರಾಜಕೀಯ ಕಾರಣಗಳು ಇರಬಹುದು ಎಂದು ಸತೀಶ್ ರೆಡ್ಡಿ (Satish Reddy) ತಿಳಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಘಟನೆಯ ಬಗ್ಗೆ ಸಿಎಂಗೆ ತಿಳಿಸಿದ್ದೇನೆ. ಭದ್ರತೆ ತೆಗೆದುಕೊಳ್ಳಲು ತಿಳಿಸಿದ್ದಾರೆ. ಆದರೆ ನನಗೆ ಭದ್ರತೆ ಬೇಡ ಎಂದು ಹೇಳಿದ್ದೇನೆ. ಚುನಾವಣೆ ಸಮೀಪವಿದರಿಂದಾಗಿ ಇದರ ಹಿಂದೆ ರಾಜಕೀಯ ಉದ್ದೇಶವಿದೆ. ಆದರೆ ಯಾವುದೇ ರಾಜಕೀಯ ಪಕ್ಷದ ಮೇಲೂ ಆರೋಪ ಮಾಡಲ್ಲ. ನಾನು ಯಾರಿಗೂ ದ್ರೋಹ ಮಾಡಿಲ್ಲ ಎಂದರು.

ನಾನು ಭಯ ಪಡಲ್ಲ. ಇದಕ್ಕೆಲ್ಲ ಹೆದರಲ್ಲ ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉದ್ದೇಶವೂ ಇರಬಹುದು. ಈ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಆರೋಪಿಗಳು ನನ್ನ ಚಲನವಲನ ಮೇಲೆ ಗಮನ ಇಟ್ಟಿದರಂತೆ. ಅವರು ಎಲ್ಲೆಲ್ಲಿ ಓಡಾಡಿದ್ದಾರೆ, ಏನೇನು ಮಾಡಿದಾರೆ ಅಂತ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ನನಗೆ ಯಾವುದೇ ಬೆದರಿಕೆ ಕರೆ ಬಂದಿಲ್ಲ. ಆದರೆ ಸುಪಾರಿ ಬಗ್ಗೆ ಮಾತಾಡಿರುವವ ಆಡಿಯೋ ಪೊಲೀಸರಿಗೆ ಸಿಕ್ಕಿದೆ. ನಾನು ಯಾರ ಮೇಲೂ ಆರೋಪ ಮಾಡಲ್ಲ. ಪಾರದರ್ಶಕ ತನಿಖೆ ಆಗಲಿ ಎಂದು ಆಗ್ರಹಿಸಿದರು.

ನಾನು ಪೂರ್ತಿ ರಾಜಕಾರಣದಲ್ಲೇ ಇದ್ದೇನೆ. ಈಗ ಯಾವುದೇ ಉದ್ಯಮದಲ್ಲಿ ನಾನು ಇಲ್ಲ. ಉದ್ಯಮ ಕಾರಣ ಸುಪಾರಿ ಹಿಂದೆ ಇಲ್ಲ. ರಾಜಕೀಯ ಕಾರಣವೇ ಸುಪಾರಿ ಹಿಂದೆ ಇದೆ. ಪೊಲೀಸರು ತನಿಖೆ ಮಾಡಿ ಅಪರಾಧಿಗಳನ್ನು ಜೈಲಿಗೆ ಕಳಿಸಲಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: 6 ತಿಂಗಳಾದ್ರೂ ಪತ್ನಿಗೆ ಸಂಬಳ ಬಂದಿಲ್ಲ ಎಂದ ವ್ಯಕ್ತಿಗೆ ಸೊಂಟ ಮುರಿಯುತ್ತೇನೆ ಎಂದು ಬೆದರಿಕೆ ಹಾಕಿದ ಸಚಿವ

ಘಟನೆಯೇನು?: ಬಿಜೆಪಿ (BJP) ಶಾಸಕ ಮತ್ತು ವಿಧಾನಸಭೆ ಆಡಳಿತ ಪಕ್ಷದ ಮುಖ್ಯ ಸಚೇತಕ ಸತೀಶ್ ರೆಡ್ಡಿ ಕೊಲೆಗೆ 2 ಕೋಟಿ ರೂ. ಸುಪಾರಿ ನೀಡಿರುವ ಆರೋಪದಲ್ಲಿ ಇಬ್ಬರನ್ನು ಬೊಮ್ಮನಹಳ್ಳಿ ಪೊಲೀಸರು ಹೊಳಲ್ಕೆರೆಯಲ್ಲಿ ಬಂಧಿಸಿದ್ದಾರೆ. ಆಕಾಶ್, ಗಗನ್ ಬಂಧಿತ ಆರೋಪಿಗಳು. ಬಂಧಿತರನ್ನು ಕಸ್ಟಡಿಗೆ ಪಡೆದುಕೊಂಡು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಮುಖ್ಯ ಆರೋಪಿ (ಎ1) ವಿಲ್ಸನ್ ಗಾರ್ಡನ್ ನಾಗ ಪರಾರಿಯಾಗಿದ್ದು, ಆತನ ಪತ್ತೆಗೆ ಶೋಧ ನಡೆಸಲಾಗುತ್ತಿದೆ. ಇದನ್ನೂ ಓದಿ: ಮಾದಪ್ಪನ ದರ್ಶನಕ್ಕೆ ಭಕ್ತರ ದಂಡು- ಹಗ್ಗ ಹಿಡಿದು ನದಿ ದಾಟಿ ಬರುತ್ತಿರೋ ಜನ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031230 0 0 0
<![CDATA[ಪ್ರತಿಭೆ ಇದ್ದಿದ್ರೆ ಮೈ ತೋರಿಸುವ ಅಗತ್ಯವಿರಲಿಲ್ಲ: ದಿಶಾ ಪಟಾನಿಗೆ ನೆಟ್ಟಿಗರ ಕ್ಲಾಸ್]]> https://publictv.in/bollywood-actress-disha-patani-new-photoshoot/ Wed, 15 Feb 2023 14:13:20 +0000 https://publictv.in/?p=1031231 ಬಾಲಿವುಡ್ (Bollywood) ನಟಿ ದಿಶಾ ಪಟಾನಿ(Disha Patani) ಸಿನಿಮಾಗಿಂತ ಸದಾ ಹಾಟ್ ಫೋಟೋಶೂಟ್ (Hot Photoshoot) ಮೂಲಕ ಸುದ್ದಿಯಲ್ಲಿರುತ್ತಾರೆ. ಇತ್ತೀಚಿನ ನಟಿಯ ಹೊಸ ಫೋಟೋಶೂಟ್ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ. ಸಿನಿಮಾ ಮಾಡೋದು ಬಿಟ್ಟು ಇದೆಲ್ಲಾ ನಿಮಗೆ ಬೇಕಾ ಅಂತಾ ದಿಶಾಗೆ ನೆಟ್ಟಿಗರು ಖಡಕ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ಎಂ.ಎಸ್ ಧೋನಿ, ಭಾಘಿ 2, ಭಾಘಿ 3, ಸಲ್ಮಾನ್ ಖಾನ್ (Salman Khan) ಜೊತೆ ರಾಧೆ (Radhe) ಹೀಗೆ ಸಾಕಷ್ಟು ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿರುವ ದಿಶಾ ಪಟಾನಿಗೆ ತಮ್ಮ ಸಿನಿಮಾಗಳಿಂದ ಚಿತ್ರರಂಗದಲ್ಲಿ ಬಿಗ್ ಬ್ರೇಕ್ ಸಿಗುತ್ತಿಲ್ಲ. ಸಿನಿಮಾ ಜೊತೆ ಸದಾ ಹಾಟ್ ಫೋಟೋಶೂಟ್ ಮೂಲಕ ಗಮನ ಸೆಳೆಯುವ ನಟಿ ದಿಶಾ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಇತ್ತೀಚಿನ ಫೋಟೋಶೂಟ್‌ವೊಂದರಲ್ಲಿ ನೇರಳೆ ಬಣ್ಣದ ಮಾಡರ್ನ್ ಡ್ರೆಸ್‌ನಲ್ಲಿ ದಿಶಾ ಮಿಂಚಿದ್ದಾರೆ. ಮಾದಕ ನೋಟದಿಂದ ಪಡ್ಡೆಹುಡುಗರ ಕಣ್ಣು ಕುಕ್ಕುವಂತೆ ಫೋಟೋದಲ್ಲಿ ಗಮನ ಸೆಳೆದಿದ್ದಾರೆ. ಆದರೆ ನಟಿಯ ಹೊಸ ಲುಕ್‌ಗೆ ನೆಗೆಟಿವ್ ಕಾಮೆಂಟ್ ಬಂದಿದೆ. ಇದನ್ನೂ ಓದಿ: ಸಮಂತಾಗೆ ಹೋಲಿಸಿದ ನೆಟ್ಟಿಗರಿಗೆ `ಗಾಳಿಪಟ 2′ ನಾಯಕಿ ಏನಂದ್ರು ಗೊತ್ತಾ?

ಫೋಟೋಶೂಟ್ ಎಲ್ಲಾ ಬಿಟ್ಟು ನಿಮ್ಮ ಸಿನಿಮಾಗಳತ್ತ ಗಮನ ಕೊಡಿ. ಟ್ಯಾಲೆಂಟ್ ಇದ್ದಿದ್ರೆ ಈ ತರಹ ಮೈ ತೋರಿಸುವ ಅಗತ್ಯವಿರಲ್ಲ ಎಂದು ದಿಶಾ ಪಟಾನಿಗೆ ಖಡಕ್ ಆಗಿ ಸೋಷಿಯಲ್ ಮೀಡಿಯಾದಲ್ಲಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ಇನ್ನೂ ದಿಶಾ ಪಟಾನಿ ಮುಂಬರುವ ಸಿನಿಮಾಗಳು, ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ಯೋಧ (Yodha), ಪ್ರಭಾಸ್ ಜೊತೆ `ಪ್ರಾಜೆಕ್ಟ್ ಕೆ' (Project k) ಸಿನಿಮಾಗಳು ರೆಡಿಯಿದೆ. ಈ ಚಿತ್ರವಾದರೂ ತೆರೆಗೆ ಮೇಲೆ ಮೋಡಿ ಮಾಡುತ್ತಾ ಕಾದುನೋಡಬೇಕಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031231 0 0 0
<![CDATA[ಎಚ್‌ಡಿಕೆ ಹೇಳಿಕೆ ಬೆನ್ನಲ್ಲೇ ಶೃಂಗೇರಿಗೆ ಭೇಟಿ ನೀಡಲಿದ್ದಾರೆ ನಡ್ಡಾ]]> https://publictv.in/bjp-national-president-jp-nadda-to-visit-sringeri-on-20th-february/ Wed, 15 Feb 2023 14:51:55 +0000 https://publictv.in/?p=1031240 ಬೆಂಗಳೂರು: ಕರ್ನಾಟಕ ಚುನಾವಣೆಗೆ (Karnataka Election) ಕೆಲವೇ ತಿಂಗಳು ಇದ್ದು  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಶೃಂಗೇರಿಗೆ ಭೇಟಿ ನೀಡಲಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ (Pralhad Joshi) ಅವರನ್ನು ಉಲ್ಲೇಖಿಸಿ ಮಾಜಿ ಎಂ ಕುಮಾರಸ್ವಾಮಿ (HD Kumaraswamy) ಹೇಳಿಕೆಯ ಬೆನ್ನಲ್ಲೇ ಜೆಪಿ ನಡ್ಡಾ ಅವರ ಶೃಂಗೇರಿ (Sringeri) ಪ್ರವಾಸ ನಿಗದಿಯಾಗಿದೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಸಿಎಂ ಮಾಡಲು ಆರ್‌ಎಸ್‍ಎಸ್ (RSS) ಮುಂದಾಗಿದೆ. ಅವರು ಶೃಂಗೇರಿ ಮಠವನ್ನು ಒಡೆದ ಗುಂಪಿನ ಬ್ರಾಹ್ಮಣರು. ಅವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಕಳೆದ ವಾರ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು.  ಇದನ್ನೂ ಓದಿ: 7ನೇ ವೇತನ ಆಯೋಗ ಜಾರಿ, ನೌಕರರಿಗೆ ಸಕಾಲಕ್ಕೆ ಸಂಬಳ: ಜೆಪಿ ನಡ್ಡಾ ಭರವಸೆ

ಈ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾದ ನಂತರವೂ ಕುಮಾರಸ್ವಾಮಿ ತಮ್ಮ ಹೇಳಿಕೆಗೆ ಬದ್ಧರಾಗಿದ್ದರು. ಅಲ್ಲದೇ ಅವಕಾಶ ಸಿಕ್ಕಾಗಲೆಲ್ಲಾ ಪೇಶ್ವೇ ಬ್ರಾಹ್ಮಣರ ಬಗ್ಗೆ ಪ್ರಸ್ತಾಪ ಮಾಡುತ್ತಾ ವಿವಾದವನ್ನು ಜೀವಂತವಾಗಿ ಇಡಲು ಮಾಜಿ ಸಿಎಂ ಪ್ರಯತ್ನ ನಡೆಸಿದ್ದರು.

ಕುಮಾರಸ್ವಾಮಿಯ ಈ ತಂತ್ರಕ್ಕೆ ಟಕ್ಕರ್ ಎಂಬಂತೆ ಫೆಬ್ರವರಿ 20ರಂದು ರಾಜ್ಯ ಪ್ರವಾಸ ಕೈಗೊಳ್ಳುತ್ತಿರುವ ಜೆಪಿ ನಡ್ಡಾ ಶೃಂಗೇರಿ ಮಠದ ಜಗದ್ಗುರುಗಳ ಭೇಟಿಗೆ ಸಮಯ ಕೇಳಿದ್ದಾರೆ. ಫೆಬ್ರವರಿ 20ರಂದು ರಾತ್ರಿ ಶೃಂಗೇರಿ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಜೆಪಿ ನಡ್ಡಾ ಶ್ರೀಗಳನ್ನು ಭೇಟಿ ಮಾಡಲು ಪ್ಲಾನ್ ಮಾಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031240 0 0 0
<![CDATA[ರಾತ್ರಿ 11ಕ್ಕೆ ಸುದೀಪ್‌ ಸರ್‌ಗೆ ಫೋನ್‌ ಮಾಡಿ ಅತ್ತಿದ್ದೆ.!]]> https://publictv.in/rishika-singh-speaks-about-kiccha-sudeep/ Wed, 15 Feb 2023 14:27:07 +0000 https://publictv.in/?p=1031245

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031245 0 0 0
<![CDATA[ಕಸದ‌ ಬುಟ್ಟಿಯಲ್ಲಿ ನವಜಾತ ಶಿಶು ಪತ್ತೆ]]> https://publictv.in/a-newborn-baby-was-found-in-garbage-in-raichur/ Wed, 15 Feb 2023 15:11:12 +0000 https://publictv.in/?p=1031255 ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್‌ ಪಟ್ಟಣದಲ್ಲಿ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆಯಾಗಿದೆ. ಪಟ್ಟಣದ ಮೇಗಳಪೇಟೆ ನಿರ್ಜನ ಪ್ರದೇಶದ ಕಸದ ರಾಶಿಯಲ್ಲಿ ನವಜಾತ ಗಂಡು ಶಿಶು ಕಳೆಬರ ಸಿಕ್ಕಿದೆ.

ಕಸದ‌ ರಾಶಿಯಲ್ಲಿ (Garbage) ಶಿಶುವನ್ನು (Baby) ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದು, ಶಿಶುವಿನ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಕರಳುಬಳ್ಳಿ ಸಹಿತ ಶಿಶುವನ್ನು ತಿಪ್ಪೆಯಲ್ಲಿ ಎಸೆಯಲಾಗಿದ್ದು, ಮಗು ಜನಿಸಿದ ಬಳಿಕ ಸಾವನ್ನಪ್ಪಿತ್ತಾ ಅಥವಾ ಜೀವಂತ ಶಿಶುವನ್ನೇ ಬಿಟ್ಟು ಹೋಗಿದ್ದರಾ ಅನ್ನೋ ಬಗ್ಗೆ ಮಾಹಿತಿಯಿಲ್ಲ. ತಿಪ್ಪೆಯಲ್ಲಿ ಬಿದ್ದಿದ್ದರಿಂದ ನಾಯಿಗಳು ಶಿಶುವಿನ ಕಾಲನ್ನು ಕಚ್ಚಿ ಗಾಯಗೊಳಿಸಿವೆ. ಇದನ್ನೂ ಓದಿ: ಎಚ್‌ಡಿಕೆ ಹೇಳಿಕೆ ಬೆನ್ನಲ್ಲೇ ಶೃಂಗೇರಿಗೆ ಭೇಟಿ ನೀಡಲಿದ್ದಾರೆ ನಡ್ಡಾ

ಆಸ್ಪತ್ರೆಯಲ್ಲಿ (Hospital) ಜನಿಸಿದ್ದ ಮಗುವನ್ನು ಬೀಸಾಡಿರಬಹುದಾ ಅಂತ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಶುವನ್ನು ಬೀಸಾಡಿದವರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: ನನ್ನ ಹತ್ಯೆಗೆ ಸುಪಾರಿ ನೀಡಿರುವುದರ ಹಿಂದೆ ರಾಜಕೀಯ ದುರುದ್ದೇಶವಿದೆ: ಸತೀಶ್ ರೆಡ್ಡಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031255 0 0 0
<![CDATA[ಒಂದು ಗುಂಪು, ಒಬ್ಬ ವ್ಯಕ್ತಿಯಿಂದ ದೇಶ ಕಟ್ಟಲು ಸಾಧ್ಯವಿಲ್ಲ : ಮೋಹನ್ ಭಾಗವತ್]]> https://publictv.in/mohan-bhagwat-said-one-ideology-1-person-cant-make-or-break-a-country/ Wed, 15 Feb 2023 15:34:45 +0000 https://publictv.in/?p=1031257 ಮುಂಬೈ: ಆರ್‌ಎಸ್‍ಎಸ್ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಮತ್ತೊಂದು ಸಂಚಲನಾತ್ಮಕ ಹೇಳಿಕೆ ನೀಡಿದ್ದಾರೆ. ಯಾವುದೇ ಒಂದು ಸಿದ್ಧಾಂತದಿಂದ, ಒಬ್ಬ ವ್ಯಕ್ತಿಯಿಂದ ಒಂದು ಗುಂಪಿನಿಂದ ದೇಶವನ್ನು ಕಟ್ಟಲು ಸಾಧ್ಯವಿಲ್ಲ. ಹಾಗೆಯೇ ಒಡೆಯಲು ಕೂಡ ಸಾಧ್ಯವಿಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ನಾಗ್ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಗತ್ತಿನ ಉತ್ತಮ ದೇಶಗಳು ವಿವಿಧ ಬಗೆಯ ವಿಚಾರಗಳು, ಬಹು ವ್ಯವಸ್ಥೆಗಳಿಂದಲೇ ನಿರ್ಮಿತವಾದವುಗಳಾಗಿವೆ. ಇಂತಹ ವಿವಿಧತೆಯಿಂದ ಅವು ಅಭಿವೃದ್ಧಿ ಹೊಂದುತ್ತಿವೆ ಎಂದು ಹೇಳಿದರು. ಇದನ್ನೂ ಓದಿ: ನನ್ನ ಹತ್ಯೆಗೆ ಸುಪಾರಿ ನೀಡಿರುವುದರ ಹಿಂದೆ ರಾಜಕೀಯ ದುರುದ್ದೇಶವಿದೆ: ಸತೀಶ್ ರೆಡ್ಡಿ

ಇತ್ತೀಚಿಗೆ ಮೋಹನ್ ಭಾಗವತ್ ಅವರು ನೀಡುತ್ತಿರುವ ಹೇಳಿಕೆಗಳು ಕೇಂದ್ರ ಸರ್ಕಾರದ ನೀತಿಗಳಿಗೆ ವಿರುದ್ಧವಾಗಿರುವಂತೆ ತೋರುತ್ತಿವೆ. ಮೋದಿ ಸರ್ಕಾರ ಇತ್ತೀಚಿಗೆ ತನ್ನೆಲ್ಲಾ ಯೋಜನೆಗಳನ್ನು ಒನ್ ನೇಷನ್ ಪರಿಕಲ್ಪನೆಯಡಿ ಜಾರಿಗೆ ತರುತ್ತಿದೆ. ಮೊನ್ನೆಯಷ್ಟೇ ಒನ್ ನೇಷನ್, ಒನ್ ಎಲೆಕ್ಷನ್ ಕನಸನ್ನು ಪ್ರಧಾನಿ ಮೋದಿ ಪ್ರಸ್ತಾಪಿಸಿದರು. ಇಂತಹ ಹೊತ್ತಲ್ಲಿ ಮೋಹನ್ ಭಾಗವತ್ ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಎಚ್‌ಡಿಕೆ ಹೇಳಿಕೆ ಬೆನ್ನಲ್ಲೇ ಶೃಂಗೇರಿಗೆ ಭೇಟಿ ನೀಡಲಿದ್ದಾರೆ ನಡ್ಡಾ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031257 0 0 0
<![CDATA[ಎರಡನೇ ದಿನವೂ ಬಿಬಿಸಿ ಕಚೇರಿಯಲ್ಲಿ ಮುಂದುವರಿದ ಐಟಿ ಸಮೀಕ್ಷೆ]]> https://publictv.in/income-tax-department-surveys-continue-at-bbc-offices-for-second-day/ Wed, 15 Feb 2023 15:54:11 +0000 https://publictv.in/?p=1031259 ನವದೆಹಲಿ: ಟೀಕೆ ವ್ಯಕ್ತವಾದರೂ ದೆಹಲಿ, ಮುಂಬೈನಲ್ಲಿರುವ ಬಿಬಿಸಿ (BBC) ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ (Income Tax Department) ಸತತ ಎರಡನೇ ದಿನವೂ ಸಮೀಕ್ಷೆ (Survey) ನಡೆಸಿದೆ.

ಮಂಗಳವಾರ ತಡರಾತ್ರಿಯವರೆಗೂ ಶೋಧ ಕಾರ್ಯ ನಡೆಸಿದ್ದ ಐಟಿ ಅಧಿಕಾರಿಗಳು ಮತ್ತೆ ಇಂದು ಬೆಳಗ್ಗೆಯೇ ದಾಖಲೆಗಳ ಪರಿಶೀಲನೆಗೆ ಇಳಿದಿದ್ದರು. ದೆಹಲಿ, ಮುಂಬೈನ ಬಿಬಿಸಿ ಕಚೇರಿಯಲ್ಲಿ ಐಟಿ ಅಧಿಕಾರಿಗಳು ಇದ್ದಾರೆ. ನಡೆಸುತ್ತಿರುವ ಪರಿಶೀಲನೆಗೆ ನಾವು ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದೇವೆ. ಶೀಘ್ರವೇ ಎಲ್ಲವೂ ಸಹಜ ಸ್ಥಿತಿಗೆ ಬರಲಿದೆ ಎಂದು ಬಿಬಿಸಿ ಹೇಳಿದೆ.

ಇದು ದಾಳಿಯಲ್ಲ ಸಮೀಕ್ಷೆ ಎಂದು ಐಟಿ ಇಲಾಖೆ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಇದು ಬಿಬಿಸಿಯ ವ್ಯಾಪಾರ ವಹಿವಾಟುಗಳಿಗೆ ಸಂಬಂಧಿಸಿದ್ದಾಗಿದೆ. ಸಂಸ್ಥೆಯ ಪ್ರಮೋಟರ್ಸ್, ನಿರ್ದೇಶಕರ ಮನೆ ಮೇಲೆ ದಾಳಿ ನಡೆಸಿಲ್ಲ. ಅಂತಾರಾಷ್ಟ್ರೀಯ ತೆರಿಗೆ, ಸಂಬಂಧಿ ಕಂಪನಿಗಳಿಗೆ ಹಣ ವರ್ಗಾವಣೆಗೆ ಸಂಬಧಿಸಿದಂತೆ ಈ ಸಮೀಕ್ಷೆ ಮಾಡುತ್ತಿದ್ದೇವೆ. ಈ ಹಿಂದೆ ಕಳಿಸಿದ ನೋಟಿಸ್‍ಗಳಿಗೆ ಬಿಬಿಸಿ ಸ್ಪಂದಿಸದ ಹಿನ್ನೆಲೆಯಲ್ಲಿ ಸರ್ವೇ ನಡೆಸಿದ್ದೇವೆ ಎಂದು ಐಟಿ ಇಲಾಖೆ ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: ಎಚ್‌ಡಿಕೆ ಹೇಳಿಕೆ ಬೆನ್ನಲ್ಲೇ ಶೃಂಗೇರಿಗೆ ಭೇಟಿ ನೀಡಲಿದ್ದಾರೆ ನಡ್ಡಾ

ಐಟಿ ಇಲಾಖೆಯ ಈ ನಡೆಗೆ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ, ಪ್ರೆಸ್ ಕ್ಲಬ್ ಆಫ್ ಇಂಡಿಯಾ, ಸಿಪಿಜೆ, ರಿಪೋರ್ಟಸ್ ವಿತೌಟ್ ಬಾರ್ಡರ್ಸ್, ಆಮ್ನೇಸ್ಟಿ ಇಂಟರ್‍ನ್ಯಾಷನಲ್‌ ಸಂಸ್ಥೆಗಳು ಖಂಡಿಸಿವೆ.

ಅಮೆರಿಕ ಪ್ರತಿಕ್ರಿಯಿಸಿ ಪತ್ರಿಕಾ ಸ್ವಾತಂತ್ರ್ಯದ ಪರ ಬ್ಯಾಟ್ ಮಾಡಿದೆ. ಆದರೆ ಬಿಬಿಸಿ ಮೇಲಿನ ಈ ದಾಳಿ ಪ್ರಜಾಪ್ರಭುತ್ವ ಸ್ಪೂರ್ತಿಗೆ ವಿರುದ್ಧವಾಗಿದೆಯೇ ಎಂಬ ಪ್ರಶ್ನೆಗೆ ವಿದೇಶಾಂಗ ಇಲಾಖೆ ಪ್ರತಿನಿಧಿ ನೆಡ್ ಪ್ರೈಸ್ ಅಳೆದುತೂಗಿ ಉತ್ತರ ನೀಡಿದ್ದಾರೆ. ಈ ಶೋಧದ ಹಿಂದಿನ ಸತ್ಯ ಏನೆಂಬುದು ನಮಗೆ ಗೊತ್ತಿದೆ. ಆದರೆ ಇದರ ಬಗ್ಗೆ ತೀರ್ಪು ನೀಡುವ ಸ್ಥಿತಿಯಲ್ಲಿ ನಾವಿಲ್ಲ ಎಂದು ಹೇಳಿದ್ದಾರೆ. ನೆಡ್ ಪ್ರೈಸ್ ಮಾತು ಚರ್ಚೆಗೆ ಗ್ರಾಸವಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031259 0 0 0
<![CDATA[ಡಿಎಂಕೆ ಕೌನ್ಸಿಲರ್‌ನಿಂದ ಹಲ್ಲೆ- ಗಂಭೀರ ಗಾಯಗೊಂಡಿದ್ದ ಯೋಧ ಸಾವು]]> https://publictv.in/soldier-dies-attacked-by-mob-led-by-dmk-councillor-in-tamil-nadu/ Wed, 15 Feb 2023 16:16:11 +0000 https://publictv.in/?p=1031264 ಚೆನ್ನೈ: ಡಿಎಂಕೆ ಕೌನ್ಸಿಲರ್‌ನಿಂದ (DMK Councillor) ಹಲ್ಲೆಗೊಳಗಾಗಿದ್ದ 29 ವರ್ಷದ ಯೋಧ (Soldier) ಮೃತಪಟ್ಟ ಘಟನೆ ತಮಿಳುನಾಡಿನ (Tamil Nadu) ಕೃಷ್ಣಗಿರಿ ಜಿಲ್ಲೆಯಲ್ಲಿ ನಡೆದಿದೆ.

ಪ್ರಭು (29) ಮೃತ ಯೋಧ. ಇವರು ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಸೇವೆ ಸಲ್ಲಿಸುತ್ತಿದ್ದರು. ಫೆ. 8ರಂದು ಸಾರ್ವಜನಿಕ ಟ್ಯಾಂಕ್‍ನಲ್ಲಿ ಬಟ್ಟೆ ಒಗೆಯುವ ವಿಚಾರದಲ್ಲಿ ಯೋಧ ಪ್ರಭು ಹಾಗೂ ಡಿಎಂಕೆ ಕೌನ್ಸಿಲರ್ ಚಿನ್ನಸ್ವಾಮಿ ನಡುವೆ ವಾಗ್ವಾದ ನಡೆದಿತ್ತು. ಈ ವಾಗ್ವಾದವೇ ಮಿತಿ ಮೀರಿದ್ದು, ಹೊಡೆದಾಟ ನಡೆದಿದೆ. ಈ ವೇಳೆ ಕೌನ್ಸಿಲರ್ ಹಾಗೂ ಆತನ ಕಡೆಯವರು ಯೋಧನ ಮೇಲೆ ಹಲ್ಲೆ ನಡೆಸಿದ್ದರು. ಅಷ್ಟೇ ಅಲ್ಲದೇ ಯೋಧನ ಮೇಲೆ ಮರದ ದಿಮ್ಮಿಗಳನ್ನು ಬಳಸಿ ಹಲ್ಲೆ ನಡೆಸಿದ್ದಾರೆ.

ಇದರಿಂದಾಗಿ ಗಂಭೀರ ಗಾಯಗೊಂಡಿದ್ದ ಪ್ರಭು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗ ದಾಖಲಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ (ಮಂಗಳವಾರ) ಪ್ರಭು ಮೃತಪಟ್ಟಿದ್ದಾರೆ. ಅಷ್ಟೇ ಅಲ್ಲದೇ ಹಲ್ಲೆಯ ವೇಳೆ ಸಹೋದರ ಪ್ರಭಾಕರನ್ ಎನ್ನುವವರು ಇದ್ದು, ಅವರು ಗಾಯಗೊಂಡಿದ್ದರು.

ಘಟನೆಗೆ ಸಂಬಂಧಿಸಿದಂತೆ ಫೆ. 9ರಂದು 6 ಜನರನ್ನು ಪೊಲೀಸರು ಬಂಧಿಸಿದ್ದರು. ಇಂದು (ಬುಧವಾರ) ಡಿಎಂಕೆ ಕೌನ್ಸಿಲರ್ ಸೇರಿದಂತೆ ಇನ್ನೂ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಕಸದ‌ ಬುಟ್ಟಿಯಲ್ಲಿ ನವಜಾತ ಶಿಶು ಪತ್ತೆ

ಘಟನೆಗೆ ಸಂಬಂಧಿಸಿ ಆಡಳಿತಾರೂಢ ಡಿಎಂಕೆ ಇನ್ನೂ ಪ್ರತಿಕ್ರಿಯೆ ನೀಡಿಲ್ಲ. ಬಿಜೆಪಿ ರಾಜ್ಯ ಮುಖ್ಯಸ್ಥ ಅಣ್ಣಾಮಲೈ ಮಾತನಾಡಿ, ಸೇನಾ ಸಿಬ್ಬಂದಿಗೆ ಅವರ ಸ್ವಂತ ಊರಿನಲ್ಲಿ ಸುರಕ್ಷತೆ ಇಲ್ಲ. ಗೃಹ ಖಾತೆ ಹೊಂದಿರುವ ಮುಖ್ಯಮಂತ್ರಿಯನ್ನು ಜನರು ಗಮನಿಸುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಒಂದು ಗುಂಪು, ಒಬ್ಬ ವ್ಯಕ್ತಿಯಿಂದ ದೇಶ ಕಟ್ಟಲು ಸಾಧ್ಯವಿಲ್ಲ : ಮೋಹನ್ ಭಾಗವತ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031264 0 0 0
<![CDATA[ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕ್ಬೇಕು: ಅಶ್ವಥ್ ನಾರಾಯಣ್]]> https://publictv.in/karnataka-election-2023-ashwath-narayan-said-siddaramaiah-should-be-beaten-like-tipu-was-beaten/ Wed, 15 Feb 2023 16:39:46 +0000 https://publictv.in/?p=1031268 ಮಂಡ್ಯ: ಸಕ್ಕರೆ ನಾಡು ಮಂಡ್ಯ (Mandya) ಜಿಲ್ಲೆಯಲ್ಲಿ ಶತಾಯಗತಾಯ ಗೆಲುವು ಸಾಧಿಸಬೇಕು ಎಂದುಕೊಂಡಿರುವ ಬಿಜೆಪಿ (BJP), ಮಂಡ್ಯದಲ್ಲೂ ಹಿಂದುತ್ವದ ಮತ ಬೇಟೆಗೆ ಟಿಪ್ಪುವಿನ ಅಸ್ತ್ರ ಪ್ರಯೋಗಿಸಿದೆ. ಟಿಪ್ಪುವನ್ನು ಹೊಡೆದು ಹಾಕಿದ ಹಾಗೆ ಸಿದ್ದರಾಮಯ್ಯನನ್ನು ಹೊಡೆದು ಹಾಕಬೇಕೆಂದು ಹೇಳಿರುವ ಸಚಿವ ಅಶ್ವಥ್ ನಾರಾಯಣ್ (Ashwath Narayan) ಹೇಳಿಕೆ ಮಂಡ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುತ್ತಿದೆ.

ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿಯ ಚುನಾವಣೆ ಚಾಣಕ್ಯ ಎಂದು ಕರೆಯಲ್ಪಡುವ ಅಮಿತ್ ಶಾ (Amit Shah) ಮಂಡ್ಯ ಜಿಲ್ಲೆ ಬಿಜೆಪಿಗೆ ಪೂರಕವಾಗಿದೆ ಎಂದು ಹೇಳುವ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದಿದ್ದಾರೆ. ಇದರ ಬೆನ್ನಲ್ಲಿ ಮಂಡ್ಯ ಜಿಲ್ಲೆಯನ್ನು ಗೆಲ್ಲಲು ಮತದಾರರನ್ನು ಹಿಂದುತ್ವದ ಮೂಲಕ ಗೆಲ್ಲಲು ಹೊಸ ಅಸ್ತ್ರವನ್ನು ಹೂಡುತ್ತಿದೆ.

ಬಿಜೆಪಿ ನಾಯಕರು ಯಾವ ಜಿಲ್ಲೆಗೆ ಹೋದ್ರು ಟಿಪ್ಪು ಸುಲ್ತಾನ್ ಹೆಸರು ತೆಗೆದು ಧರ್ಮದ ಭಾವನಾತ್ಮಕವಾಗಿ ಟ್ಯಾಕಲ್ ಮಾಡಲು ಮುಂದಾಗುತ್ತಾರೆ. ಅದೇ ರೀತಿ ಮಂಡ್ಯದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಮಂಡ್ಯ ಜಿಲ್ಲೆಯ ಮತದಾರರನ್ನು ಸೆಳೆಯಲು ಬಿಜೆಪಿ ಸಚಿವ ಅಶ್ವಥ್ ನಾರಾಯಣ್ ಮುಂದಾಗಿದ್ದಾರೆ. ಟಿಪ್ಪುವಿನ ಹೆಸರಿನ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯರ (Siddaramaiah) ಹೆಸರು ತಂದು ಜನರನ್ನು ಹಿಂದುತ್ವದ ಮೂಲಕ ಓಲೈಕೆ ಮಾಡಲು ಮುಂದಾಗಿದ್ದಾರೆ.

ಮಂಡ್ಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಸಚಿವ ಅಶ್ವಥ್ ನಾರಾಯಣ್ ಮಂಡ್ಯ ಜನರಿಗೆ ರಾಜಕೀಯ ಬದಲಾವಣೆ ಮಾಡುವ ಶಕ್ತಿ ಇದೆ. ಮಂಡ್ಯದವರು ಮನಸ್ಸು ಮಾಡಿದ್ರೆ ಏನು ಬೇಕಾದರೂ ಸಾಧಿಸುತ್ತಾರೆ. ರಾಜಕೀಯ ದಿಕ್ಸೂಚಿ ಮಂಡ್ಯದಿಂದ ಕಾಣಬೇಕು. ಹೀಗೆ ಮಾಡಲಿಲ್ಲ ಅಂದ್ರೆ ಟಿಪ್ಪು ಸುಲ್ತಾನ್ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬರುತ್ತಾರೆ. ನಿಮಗೆ ಟಿಪ್ಪು ಬೇಕಾ ಸಾವರ್ಕರ್ ಬೇಕಾ, ಟಿಪ್ಪು ಬೇಡಾ ಅಂದ್ರೆ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳಿಸಬೇಕು. ಹುರಿಗೌಡ, ನಂಜೇಗೌಡ ಟಿಪ್ಪುವನ್ನು ಹೊಡೆದು ಹಾಕಿದರು. ಅದೇ ರೀತಿ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದಿದ್ದಾರೆ.

ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಹೊಡೆದು ಹಾಕಬೇಕು ಎನ್ನುವ ಅರ್ಥದಲ್ಲಿ ಅಶ್ವಥ್ ನಾರಾಯಣ್ ಹೇಳಿದ್ರು ಸಹ, ಇವರ ಮಾತಿನ ದಾಟಿ ಬೇರೊಂದು ಆಯಾಮ ಪಡೆದುಕೊಂಡು ವಿವಾದ ಬಾಗಿಲು ತಟ್ಟುತ್ತಿದೆ. ಇದನ್ನೂ ಓದಿ: ಎರಡನೇ ದಿನವೂ ಬಿಬಿಸಿ ಕಚೇರಿಯಲ್ಲಿ ಮುಂದುವರಿದ ಐಟಿ ಸಮೀಕ್ಷೆ

ಒಟ್ಟಾರೆ ಹಿಂದುತ್ವ ಅಜೆಂಡಾ ಮೂಲಕ ಮಂಡ್ಯ ಮತದಾರರನ್ನು ಸೆಳೆಯಲು ಅಶ್ವಥ್ ನಾರಾಯಣ್ ಹಾಡಿರುವ ಮಾತು ಸಾಕಷ್ಟು ಆಯಾಮಗಳಲ್ಲಿ ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ. ಇದನ್ನೂ ಓದಿ: ಡಿಎಂಕೆ ಕೌನ್ಸಿಲರ್‌ನಿಂದ ಹಲ್ಲೆ- ಗಂಭೀರ ಗಾಯಗೊಂಡಿದ್ದ ಯೋಧ ಸಾವು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031268 0 0 0
<![CDATA[ನನ್ನ ಹತ್ಯೆಗೆ ನೀವೇ ಕೋವಿ ಹಿಡಿದುಕೊಂಡು ಬನ್ನಿ - ಅಶ್ವಥ್‌ ನಾರಾಯಣ್‌ಗೆ ಸಿದ್ದು ತಿರುಗೇಟು]]> https://publictv.in/siddaramaiah-reaction-about-ashwath-narayan-statement/ Wed, 15 Feb 2023 16:55:13 +0000 https://publictv.in/?p=1031270 ಬೆಂಗಳೂರು: ಜನರನ್ನು ಯಾಕೆ ಪ್ರಚೋದಿಸುತ್ತೀರಿ ಸಚಿವರೇ? ನೀವೇ ಕೋವಿ ಹಿಡಿದುಕೊಂಡು ಬಂದು ಬಿಡಿ ಎಂದು ಸಚಿವ ಅಶ್ವಥ್‌ ನಾರಾಯಣ್‌ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿರುಗೇಟು ನೀಡಿದರು.

ಟಿಪ್ಪುವನ್ನು ಹೊಡೆದು ಹಾಕಿದ ಹಾಗೆ ಸಿದ್ದರಾಮಯ್ಯನನ್ನು ಹೊಡೆದು ಹಾಕಬೇಕೆಂದು ಹೇಳಿರುವ ಸಚಿವ ಅಶ್ವಥ್ ನಾರಾಯಣ್ (Ashwath Narayan) ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುತ್ತಿದೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಟ್ವೀಟ್‌ನಲ್ಲಿ ಏನಿದೆ?: ಟಿಪ್ಪುವನ್ನು ಹೊಡೆದುಹಾಕಿದಂತೆ ನನ್ನನ್ನೂ ಹೊಡೆದುಹಾಕಬೇಕು ಎಂದು ಸಚಿವ ಅಶ್ವಥ್‌ ನಾರಾಯಣ್‌ ಜನರಿಗೆ ಕರೆ ನೀಡಿದ್ದಾರೆ. ಜನರನ್ನು ಯಾಕೆ ಪ್ರಚೋದಿಸುತ್ತೀರಿ ಸಚಿವರೇ? ನೀವೇ ಕೋವಿ ಹಿಡಿದುಕೊಂಡು ಬಂದು ಬಿಡಿ.

ನನ್ನ ಹತ್ಯೆಗೆ ಅಶ್ವಥ್‌ ನಾರಾಯಣ್‌ ಅವರು ಕೊಟ್ಟ ಕರೆಯಿಂದ ನನಗೇನು ಆಶ್ಚರ್ಯವಾಗಿಲ್ಲ. ಗಾಂಧೀಜಿಯನ್ನು ಕೊಂದವರನ್ನೇ ಆರಾಧಿಸುತ್ತಿರುವ ಪಕ್ಷದ ನಾಯಕರಿಂದ ಕೊಲೆಗಡುಕತನವಲ್ಲದೆ, ಪ್ರೀತಿ, ಕರುಣೆ, ಸ್ನೇಹವನ್ನು ನಿರೀಕ್ಷಿಸಲು ಸಾಧ್ಯವೇ? ರಾಜ್ಯದ ಒಬ್ಬ ಸಚಿವ ಈ ರೀತಿ ಬಹಿರಂಗವಾಗಿ ಹತ್ಯೆಗೆ ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ ಎಂದಾದರೆ ಈ ರಾಜ್ಯವನ್ನು ಆಳುವವರು ಜೀವಂತವಾಗಿಲ್ಲ, ಸರ್ಕಾರ ಸತ್ತುಹೋಗಿದೆ ಎಂದೇ ಲೆಕ್ಕ ಎಂದು ಕಿಡಿಕಾರಿದರು. ಇದನ್ನೂ ಓದಿ: ಡಿಎಂಕೆ ಕೌನ್ಸಿಲರ್‌ನಿಂದ ಹಲ್ಲೆ- ಗಂಭೀರ ಗಾಯಗೊಂಡಿದ್ದ ಯೋಧ ಸಾವು

ಸಚಿವ ಅಶ್ವಥ್‌ ನಾರಾಯಣ್‌ ಅವರು ನೀಡಿರುವ ಹತ್ಯೆಯ ಕರೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರತಿಕ್ರಿಯೆ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ. ಮೌನ ಸಮ್ಮತಿಯ ಲಕ್ಷಣವೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕ್ಬೇಕು: ಅಶ್ವಥ್ ನಾರಾಯಣ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031270 0 0 0
<![CDATA[ದೀಪ್ತಿ ಶರ್ಮಾ ದಾಖಲೆ- ಭಾರತಕ್ಕೆ 6 ವಿಕೆಟ್‌ಗಳ ಸುಲಭ ಜಯ]]> https://publictv.in/india-vs-west-indies-women-t20-world-cup-india-beat-west-indies-by-6-wickets/ Wed, 15 Feb 2023 17:11:54 +0000 https://publictv.in/?p=1031272 ಕೇಪ್‌ಟೌನ್‌: ಟಿ20 ವಿಶ್ವಕಪ್‌ (T20 Cricket) ಟೂರ್ನಿಯ ಎರಡನೇ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ (West Indies) ವಿರುದ್ಧ ಭಾರತ (Team India) 6 ವಿಕೆಟ್‌ಗಳ ಸುಲಭ ಜಯ ಸಾಧಿಸಿದೆ.

ಗೆಲ್ಲಲು 118 ರನ್‌ಗಳ ಗುರಿಯನ್ನು ಪಡೆದ ಭಾರತ 18.1 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 119 ರನ್‌ ಹೊಡೆಯುವ ಮೂಲಕ ಸತತ ಎರಡನೇ ಜಯ ಗಳಿಸಿತು.

ವಿಕೆಟ್‌ ನಷ್ಟವಿಲ್ಲದೇ 32 ರನ್‌ ಗಳಿಸಿ ಉತ್ತಮ ಸ್ಥಿತಿಯಲ್ಲಿದ್ದ ಭಾರತ 43 ರನ್‌ಗಳಿಸುವಷ್ಟರಲ್ಲಿ ಮೊದಲ ಮೂರು ವಿಕೆಟ್‌ ಕಳೆದುಕೊಂಡಿತ್ತು. ಈ ಹಂತದಲ್ಲಿ ಜೊತೆಯಾದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ (Harmanpreet Kaur) ಮತ್ತು ರಿಚಾ ಘೋಷ್‌ (Richa Ghosh) 4ನೇ ವಿಕೆಟಿಗೆ 65 ಎಸೆತಗಳಲ್ಲಿ 72 ರನ್‌ ಜೊತೆಯಾಟವಾಡಿ ತಂಡವನ್ನು ಗೆಲುವಿನದ ದಡಕ್ಕೆ ತಂದರು. ಇದನ್ನೂ ಓದಿ: WPL Auction 2023 ಹರಾಜು ನಡೆಸಿಕೊಟ್ಟ ಮಲ್ಲಿಕಾಗೆ ಬೇಷ್ ಎಂದ ಡಿಕೆ

ಹರ್ಮನ್‌ ಪ್ರೀತ್‌ ಕೌರ್‌ 33 ರನ್‌(42 ಎಸೆತ, 3 ಬೌಂಡರಿ) ರಿಚಾ ಘೋಷ್‌ ಔಟಾಗದೇ 44 ರನ್‌(32 ಎಸೆತ, 5 ಬೌಂಡರಿ) ಹೊಡೆದರು. ಶಫಾಲಿ ವರ್ಮಾ 28 ರನ್‌, ಸ್ಮೃತಿ ಮಂಧಾನ 10 ರನ್‌ ಹೊಡೆದು ಔಟಾದರು.

ವಿಂಡೀಸ್‌ ಪರ ಸ್ಟಾಫಾನಿ ಟೇಲರ್ 42 ರನ್‌, ಶೆಮೈನ್ ಕ್ಯಾಂಪ್ಬೆಲ್ಲೆ 30 ರನ್‌ ಹೊಡೆದು ಔಟಾದರು. ದೀಪ್ತಿ ಶರ್ಮಾ (Deepti Sharma) 3 ವಿಕೆಟ್‌ ಕಿತ್ತರೆ ರೇಣುಕಾ ಸಿಂಗ್‌ ಮತ್ತು ಪೂಜಾ ವಸ್ತ್ರಕರ್‌ ತಲಾ ಒಂದೊಂದು ವಿಕೆಟ್‌ ಪಡೆದರು.ಈ ಪಂದ್ಯದ ಮೂಲಕ ದೀಪ್ತಿ ಶರ್ಮಾ 100 ವಿಕೆಟ್‌ ಸಾಧನೆ ಮಾಡಿದರು. ಮಹಿಳೆಯರ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್‌ ಕಿತ್ತ ಏಕೈಕ ಬೌಲರ್‌ ಎಂಂಬ ಹೆಗ್ಗಳಿಕೆಗೆ ದೀಪ್ತಿ ಶರ್ಮಾ ಪಾತ್ರರಾಗಿದ್ದಾರೆ.

ಗ್ರೂಪ್‌ 2 ಅಂಕಪಟ್ಟಿಯಲ್ಲಿ 2 ಜಯ, 2.497 ನೆಟ್‌ ರನ್‌ ರೇಟ್‌ನೊಂದಿಗೆ 4 ಅಂಕ ಪಡೆದಿರುವ ಇಂಗ್ಲೆಂಡ್‌ ಮೊದಲ ಸ್ಥಾನದಲ್ಲಿದ್ದರೆ 2 ಜಯ, 0.590 ನೆಟ್‌ ರನ್‌ ರೇಟ್‌, 4 ಅಂಕದೊಂದಿಗೆ ಭಾರತ ಎರಡನೇ ಸ್ಥಾನದಲ್ಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031272 0 0 0
<![CDATA[ಅನೈತಿಕ ಸಂಬಂಧಕ್ಕೆ ಅಡ್ಡಿ - ಪತಿಯನ್ನೇ ಕೊಲೆಗೈದ ಪತ್ನಿ]]> https://publictv.in/wife-killed-her-husband-in-mysuru/ Wed, 15 Feb 2023 17:39:14 +0000 https://publictv.in/?p=1031281 ಮೈಸೂರು: ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ (Husband) ಪತ್ನಿ (Wife) ಪ್ರಿಯಕರನೊಂದಿಗೆ ಸೇರಿಕೊಂಡು ಕೊಲೆ ಮಾಡಿದ ಘಟನೆ ಮೈಸೂರು (Mysuru) ಜಿಲ್ಲೆಯಲ್ಲಿ ನಡೆದಿದೆ.

ಮಂಜು ಮೃತ ವ್ಯಕ್ತಿ. ಮಂಜುಗೆ 12 ವರ್ಷದ ಹಿಂದೆ ಲಿಖಿತಾ ಎನ್ನುವವಳ ಜೊತೆ ಮದುವೆ ಆಗಿತ್ತು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಕೆಳ ಮಧ್ಯಮ ಕುಟುಂಬವಾದರೂ ಮಂಜು, ತನ್ನ ಕುಟುಂಬವನ್ನು ಚೆನ್ನಾಗಿಯೇ ನೋಡಿಕೊಳ್ಳುತ್ತಿದ್ದ. ಆದರೆ, ಐದಾರು ವರ್ಷಗಳ ಹಿಂದೆ ಮಂಜು ಪತ್ನಿ ಲಿಖಿತಾಗೆ ಅನೈತಿಕ ಸಂಬಂಧ ಶುರುವಾಯಿತು. ಲಿಖಿತಾಳ ಊರಾದ ಬೋಗಾದಿಯಲ್ಲಿನ ಯುವಕನ ಜೊತೆ ಅನೈತಿಕ ಸಂಬಂಧ ಬೆಳೆಸಿಕೊಂಡು ಅವನ ಜೊತೆ ಮನೆ ಬಿಟ್ಟು ಹೋಗಿದ್ದಳು.

ಪ್ರಿಯಕರನ ಜೊತೆ ಓಡಿ ಹೋಗಿದ್ದ ಪತ್ನಿಯನ್ನು ದೊಡ್ಡ ಮನಸ್ಸು ಮಾಡಿ ಮಂಜು ಕ್ಷಮಿಸಿದ್ದ. ಆಗ ಊರಿನವರು ಹಾಗೂ ಸಂಬಂಧಿಗಳು ಲಿಖಿತಾಗೆ ಬುದ್ಧಿ ಹೇಳಿ ಸಂಸಾರ ಸರಿ ಮಾಡಿದ್ದರು. ಆದರೂ ಈ ಬಗ್ಗೆ ಆಗಾಗ ಮನೆಯಲ್ಲಿ ಜಗಳ ನಡೆಯುತ್ತಲೇ ಇತ್ತು. ಇದನ್ನೂ ಓದಿ: ನನ್ನ ಹತ್ಯೆಗೆ ನೀವೇ ಕೋವಿ ಹಿಡಿದುಕೊಂಡು ಬನ್ನಿ – ಅಶ್ವಥ್‌ ನಾರಾಯಣ್‌ಗೆ ಸಿದ್ದು ತಿರುಗೇಟು

ತನ್ನ ಪತ್ನಿಯ ನಡವಳಿಕೆ ಬಗ್ಗೆ ಮಂಜು ಆಗಾಗ ಪ್ರಶ್ನೆ ಮಾಡುತ್ತಿದ್ದ. ಇದರಿಂದ ಕೋಪಗೊಂಡಿದ್ದ ಲಿಖಿತಾ ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದಿದ್ದಾಳೆ. ರಾತ್ರೋರಾತ್ರಿ ಪ್ರಿಯಕರನ ಜೊತೆ ಸೇರಿ ಲಿಖಿತಾ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಸದ್ಯ ವಿಜಯನಗರ ಪೊಲೀಸರು ಆರೋಪಿ ಲಿಖಿತಾಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕ್ಬೇಕು: ಅಶ್ವಥ್ ನಾರಾಯಣ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031281 0 0 0
<![CDATA[ಬಿಗ್ ಬುಲೆಟಿನ್ 15 February 2023 ಭಾಗ-3]]> https://publictv.in/big-bulletin-15-february-2023-part-3/ Wed, 15 Feb 2023 17:50:43 +0000 https://publictv.in/?p=1031292

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031292 0 0 0
<![CDATA[ಬಿಗ್ ಬುಲೆಟಿನ್ 15 February 2023 ಭಾಗ-2]]> https://publictv.in/big-bulletin-15-february-2023-part-2/ Wed, 15 Feb 2023 17:52:30 +0000 https://publictv.in/?p=1031297

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031297 0 0 0
<![CDATA[ಬಿಗ್ ಬುಲೆಟಿನ್ 15 February 2023 ಭಾಗ-1]]> https://publictv.in/big-bulletin-15-february-2023-part-1/ Wed, 15 Feb 2023 17:53:44 +0000 https://publictv.in/?p=1031300

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031300 0 0 0
<![CDATA[ಕಲಬುರಗಿಯ ವಿವಾದಿತ ದರ್ಗಾದಲ್ಲಿ ಪೂಜೆಗೆ ಕೋರ್ಟ್ ಅಸ್ತು- ಬೆಳಗ್ಗೆ ಮುಸ್ಲಿಂ, ಮಧ್ಯಾಹ್ನ ಹಿಂದೂಗಳಿಂದ ಪೂಜೆ]]> https://publictv.in/court-given-green-signal-to-offer-pooja-in-kalaburagi-darga/ Thu, 16 Feb 2023 01:49:07 +0000 https://publictv.in/?p=1031303 ಕಲಬುರಗಿ: ಮಹಾ ಶಿವರಾತ್ರಿ (Mahashivaratri) ಯಂದು ಕಲಬುರಗಿಯ ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿನ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಕೋರ್ಟ್ ಅನುಮತಿ ಕೊಟ್ಟ ಬೆನ್ನಲ್ಲೇ ಹಿಂದೂಗಳಲ್ಲಿ ಸಂತಸ ಮನೆ ಮಾಡಿದೆ. ಮತ್ತೊಂದೆಡೆ ಶಿವರಾತ್ರಿಯಂದೆ ಲಾಡ್ಲೆ ಮಶಾಕ್ ದರ್ಗಾದ ಉರುಸ್ ಇರುವ ಹಿನ್ನೆಲೆ ಆಳಂದ ಪಟ್ಟಣದ್ಯಾಂತ ಖಾಕಿ ಸರ್ಪಗಾವಲು ಹಾಕಿದ್ದಾರೆ. ಶಿವಲಿಂಗ (Shivalinga) ಕ್ಕೆ ಪೂಜೆ ಸಲ್ಲಿಸುವ ಕಾರ್ಯಕ್ರಮಕ್ಕೆ ಯಾವುದೇ ಅಡೆತಡೆಯಾಗದಂತೆ ನೋಡಿಕೊಳ್ಳಲು ಆಳಂದ ಪಟ್ಟಣದಲ್ಲಿ ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar) ಖುದ್ದು ಫೀಲ್ಡಿಗಿಳಿತಿದ್ದಾರೆ.

ಕಳೆದ ವರ್ಷದ ಶಿವರಾತ್ರಿ (Shivaratri) ಹಬ್ಬದಂದು ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ರಾಘವ ಚೈತನ್ಯ ಶಿವಲಿಂಗದ ಪೂಜೆ ಸಂದರ್ಭದಲ್ಲಿ ಹಿಂದೂ-ಮುಸ್ಲಿಂ ಸಮುದಾಯಗಳ ಮಧ್ಯೆ ನಡೆದ ಗಲಾಟೆ ಇನ್ನೂ ಮರೆಯಾಗಿಲ್ಲ. ಅದಾಗಲೇ ಮತ್ತೆ ಶಿವರಾತ್ರಿ ಬಂದಿದೆ. ಈ ಬಾರಿಯು ಕೂಡ ಶಿವರಾತ್ರಿಯಂದು ಲಾಡ್ಲೆ ಮಶಾಕ್ ದರ್ಗಾರದ ಉರುಸ್ ಮತ್ತು ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಎರಡು ಸಮುದಾಯಗಳಿಗೆ ನ್ಯಾಯಾಲಯ ಅನುಮತಿ ನೀಡಿ ಕೆಲವೊಂದಿಷ್ಟು ಷರತ್ತುಗಳನ್ನು ವಿಧಿಸಿದೆ. ಅದರ ಪ್ರಕಾರ ಫೆಬ್ರವರಿ 18ರಂದು ಬೆಳಗ್ಗೆ 8 ಗಂಟೆಯಿಂದ 12 ಗಂಟೆಯವರೆಗೆ ಮುಸ್ಲಿಮರು ಉರುಸ್ ಆಚರಣೆಗೆ, ಮಧ್ಯಾಹ್ನ ಎರಡು ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ಹಿಂದೂಗಳಿಗೆ ಶಿವಲಿಂಗ ಪೂಜೆಗೆ ಅವಕಾಶ ನೀಡಿದೆ.

ಆದರೆ ಕಳೆದ ವರ್ಷದ ಘಟನೆ ಮರುಕಳಿಸಬಾರದು ಅನ್ನೋ ನಿಟ್ಟಿನಲ್ಲಿ ಆಳಂದ ಪಟ್ಟಣದ್ಯಾಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದ್ದು, ಖುದ್ದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಫೀಲ್ಡಿಗೆ ಇಳಿಯಲಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್ ಇಂದು ಬೆಳಗ್ಗೆ 10ಕ್ಕೆ ಆಳಂದ ಪಟ್ಟಣದಲ್ಲಿ ರೂಟ್ ಮಾರ್ಚ್ ನಡೆಸಿ ಬಳಿಕ ಎರಡು ಸಮುದಾಗಳ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ಇದನ್ನೂ ಓದಿ: ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕ್ಬೇಕು: ಅಶ್ವಥ್ ನಾರಾಯಣ್

ಶಿವರಾತ್ರಿ ಹಬ್ಬದಂದು ಬೆಳಗ್ಗೆ ಲಾಡ್ಲೆ ಮಶಾಕ್ ದರ್ಗಾದ ಉರುಸ್ ನಿಮಿತ್ತ ಮುಸ್ಲಿಮ್ ಸಮುದಾಯದ 15 ಜನರು ಮಾತ್ರ ತೆರಳಿ ಪ್ರಾರ್ಥನೆ ಸಲ್ಲಿಸಬೇಕು. ಅದಾದ ಬಳಿಕ ಮಧ್ಯಾಹ್ನ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಆಂದೋಲ ಸ್ವಾಮೀಜಿ ನೇತೃತ್ವದಲ್ಲಿ 15 ಜನ ಹಿಂದೂಗಳು ರಾಘವ ಚೈತನ್ಯ ಶಿವಲಿಂಗಕ್ಕೆ ಸಂಜೆ 6 ಗಂಟೆಯ ಒಳಗೆ ಪೂಜೆ ಸಲ್ಲಿಸಬಹುದಾಗಿದೆ. ಕಳೆದ ವರ್ಷದ ಗಲಾಟೆಯ ಹಿನ್ನಲೆಯಲ್ಲಿ ಎಚ್ಚೆತ್ತ ಇಲಾಖೆ ಈ ಬಾರಿ ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಿದ್ದು, ಡ್ರೋಣ್ ಕ್ಯಾಮೆರಾ (Drone Camera) ಅಳವಡಿಸಲಾಗ್ತಿದೆ. ಅಲ್ಲದೇ ಆಳಂದ ಪಟ್ಟಣಾದ್ಯಂತ 12 ಚೆಕ್ ಪೊಸ್ಟ್ ನಿರ್ಮಿಸಿ ಸವಾರರ ಮೇಲೆ ನಿಗಾ ವಹಿಸೋದಕ್ಕೆ ಮುಂದಾಗಿದೆ. ಇದೆಲ್ಲವನ್ನು ಖುದ್ದು ಅಲೋಕ್ ಕುಮಾರ್ ವೀಕ್ಷಣೆ ಮಾಡಲಿದ್ದಾರೆ.

ಒಟ್ಟನಲ್ಲಿ ಕಳೆದ ವರ್ಷ ನಡೆದ ಘಟನೆಯನ್ನು ಮರುಕಳಿಸದಂತೆ ನೋಡಿಕೊಳ್ಳಲು ಪೋಲೀಸ್ ಇಲಾಖೆ ಈ ಬಾರಿ ಆಳಂದ ಪಟ್ಟಣದಾದ್ಯಂತ ಹಗಲು ರಾತ್ರಿ ಕಟ್ಟೆಚ್ಚರ ವಹಿಸೋದಕ್ಕೆ ಮುಂದಾಗಿದೆ. ಇದನ್ನೂ ಓದಿ: ನನ್ನ ಹತ್ಯೆಗೆ ನೀವೇ ಕೋವಿ ಹಿಡಿದುಕೊಂಡು ಬನ್ನಿ – ಅಶ್ವಥ್‌ ನಾರಾಯಣ್‌ಗೆ ಸಿದ್ದು ತಿರುಗೇಟು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031303 0 0 0
<![CDATA[ಸಖತ್ ಟೇಸ್ಟಿ ಕರಿಬೇವು ಸೊಪ್ಪಿನ ಚಟ್ನಿ ರೆಸಿಪಿ]]> https://publictv.in/very-tasty-curry-leaves-chutney-recipe/ Thu, 16 Feb 2023 02:30:26 +0000 https://publictv.in/?p=1031133 ಕ್ಷಿಣ ಭಾರತದ ಹೆಚ್ಚಿನ ಎಲ್ಲಾ ಅಡುಗೆಗಳಲ್ಲೂ ಕರಿಬೇವಿನ ಸೊಪ್ಪು ಬಳಸಿ ಒಗ್ಗರಣೆ ಹಾಕಲಾಗುತ್ತದೆ. ಅದಕ್ಕೆ ಯಾವುದೇ ಖಾದ್ಯದ ರುಚಿ ಹಾಗೂ ಸುವಾಸನೆಯನ್ನು ದುಪ್ಪಟ್ಟು ಮಾಡುವ ಶಕ್ತಿ ಇದೆ. ಇಂದು ನಾವು ಇದೇ ಕರಿಬೇವಿನ ಸೊಪ್ಪು ಬಳಸಿ ತುಂಬಾ ರುಚಿಕರವಾದ ಚಟ್ನಿ (Curry Leaves Chutney) ಮಾಡುವುದು ಹೇಗೆ ಎಂದು ಹೇಳಿಕೊಡುತ್ತೇವೆ. ನೀವೂ ಕೂಡಾ ಇದನ್ನು ಟ್ರೈ ಮಾಡಿ.

ಬೇಕಾಗುವ ಪದಾರ್ಥಗಳು: ಕರಿಬೇವಿನ ಸೊಪ್ಪು - 2 ಕಪ್ ತುರಿದ ತೆಂಗಿನಕಾಯಿ - 1 ಕಪ್ ಕೊತ್ತಂಬರಿ ಬೀಜ - 1 ಟೀಸ್ಪೂನ್ ಜೀರಿಗೆ - ಅರ್ಧ ಟೀಸ್ಪೂನ್ ಕೆಂಪು ಮೆಣಸಿನಕಾಯಿ - 4 ಕರಿ ಮೆಣಸು - 1 ಟೀಸ್ಪೂನ್ ಅರಿಶಿನ - ಚಿಟಿಕೆ ಹುಣಸೆಹಣ್ಣು - ನಿಂಬೆ ಗಾತ್ರದಷ್ಟು ಬೆಲ್ಲ - 1 ಟೀಸ್ಪೂನ್ ಉಪ್ಪು - ರುಚಿಗೆ ತಕ್ಕಷ್ಟು ಒಗ್ಗರಣೆಗೆ: ಎಣ್ಣೆ - 2 ಟೀಸ್ಪೂನ್ ಸಾಸಿವೆ - ಅರ್ಧ ಟೀಸ್ಪೂನ್ ಬೆಳ್ಳುಳ್ಳಿ - 5 ಕರಿಬೇವಿನ ಸೊಪ್ಪು - ಕೆಲವು ಇದನ್ನೂ ಓದಿ: ಮೊಳಕೆಯೊಡೆದ ಹೆಸರುಕಾಳಿನಿಂದ ಮಾಡಿ ಆರೋಗ್ಯಕರ ಕೋಸಂಬರಿ

ಮಾಡುವ ವಿಧಾನ: * ಮೊದಲಿಗೆ ಕರಿಬೇವಿನ ಎಲೆಗಳನ್ನು ನೀರಿನಲ್ಲಿ ತೊಳೆದಿಟ್ಟುಕೊಳ್ಳಿ. * ಬಾಣಲೆಗೆ ಕರಿಬೇವಿನ ಸೊಪ್ಪು, ಕೊತ್ತಂಬರಿ, ಜೀರಿಗೆ, ಕಾಳು ಮೆಣಸು, ಕೆಂಪು ಮೆಣಸಿನಕಾಯಿ, ಉಪ್ಪು, ಹುಣಸೆಹಣ್ಣು ಹಾಗೂ ಅರಿಶಿನ ಹಾಕಿ, ಸ್ವಲ್ಪ ನೀರು ಸೇರಿಸಿ, ಮಧ್ಯಮ ಉರಿಯಲ್ಲಿ ಬೇಯಿಸಿಕೊಳ್ಳಿ. * ಮಿಶ್ರಣ ಬೆಂದ ಬಳಿಕ ಉರಿಯನ್ನು ಆಫ್ ಮಾಡಿ, ತಣ್ಣಗಾಗಲು ಬಿಡಿ. * ಬಳಿಕ ಅದನ್ನು ಮಿಕ್ಸರ್ ಜಾರ್‌ಗೆ ಹಾಕಿ, ತೆಂಗಿನ ತುರಿ ಹಾಗೂ ಬೆಲ್ಲ ಸೇರಿಸಿ ರುಬ್ಬಿಕೊಳ್ಳಿ. * ಈಗ ಕಡಾಯಿ ತೆಗೆದುಕೊಂಡು ಅದರಲ್ಲಿ ಎಣ್ಣೆ ಬಿಸಿ ಮಾಡಿ, ಅದಕ್ಕೆ ಸಾಸಿವೆ ಹಾಕಿ ಸಿಡಿಸಿ. * ಬಳಿಕ ಬೆಳ್ಳುಳ್ಳಿ ಹಾಕಿ, ಸ್ವಲ್ಪ ಕಂದು ಬಣ್ಣ ಬರುವವರೆಗೆ ಹುರಿಯಿರಿ. ನಂತರ ಸ್ವಲ್ಪ ಕರಿಬೇವಿನ ಸೊಪ್ಪು ಸೇರಿಸಿ. * ಈಗ ರುಬ್ಬಿದ ಚಟ್ನಿಯನ್ನು ಒಗ್ಗರಣೆಗೆ ಹಾಕಿ ಮಿಶ್ರಣ ಮಾಡಿ. * ಚಟ್ನಿಯ ಸ್ಥಿರತೆ ನೋಡಿಕೊಂಡು 4-5 ನಿಮಿಷಗಳ ವರೆಗೆ ಮಧ್ಯಮ ಉರಿಯಲ್ಲಿ ಬೇಯಿಸಿಕೊಳ್ಳಿ. * ಇದೀಗ ಕರಿಬೇವು ಸೊಪ್ಪಿನ ಚಟ್ನಿ ತಯಾರಾಗಿದ್ದು, ದೋಸೆ, ಅನ್ನದೊಂದಿಗೆ ಸವಿಯಿರಿ. ಇದನ್ನೂ ಓದಿ: ವಾವ್, ಸಖತ್ ಟೇಸ್ಟಿ – ಬೇಬಿ ಕಾರ್ನ್ ರೋಸ್ಟ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031133 0 0 0
<![CDATA[ಒಂದೇ ಕ್ಷೇತ್ರದಲ್ಲಿ ಒಂದೇ ಗಳಿಗೆಯಲ್ಲಿ ಅಬ್ಬರಿಸಿದ ನವ ಗುಳಿಗ- ಬೆಳ್ತಂಗಡಿಯಲ್ಲಿ ಕಣ್ತುಂಬಿಕೊಂಡ ಭಕ್ತರು]]> https://publictv.in/navaguliga-in-belthangady-mangaluru/ Thu, 16 Feb 2023 02:03:59 +0000 https://publictv.in/?p=1031313 ಮಂಗಳೂರು: ಕರಾವಳಿ ಭಾಗದ ಜನರಿಂದ ಹೆಚ್ಚಾಗಿ ಆರಾಧಿಸಲ್ಪಡುವ ಗುಳಿಗ (Guliga) ದೈವಕ್ಕೆ ಸಾಮಾನ್ಯವಾಗಿ ಏಕಕಾಲದಲ್ಲಿ ಒಂದೆರಡು ದೈವಗಳು ನರ್ತನ ಸೇವೆ ಮಾಡೋದು ಇದೆ. ಆದರೆ ಇಲ್ಲಿ 9 ಗುಳಿಗ ದೈವಗಳಿಗೆ ವಿಶೇಷವಾಗಿ ನರ್ತನ ಸೇವೆ ನೀಡಲಾಗುತ್ತಿದ್ದು, ಇದು ಕರಾವಳಿಯಲ್ಲಿ ನಡೆದಿರೋ ಏಕೈಕ ನವಗುಳಿಗ ಸೇವೆ.

ಹೌದು. ಬೆಳ್ತಂಗಡಿ (Belthangady) ತಾಲೂಕಿನ ವೇಣೂರಿನ ಬರ್ಕಾಜೆ ಎಂಬ ಪುಟ್ಟ ಗ್ರಾಮದಲ್ಲಿ ನವದುರ್ಗೆಯರ ದೇವಸ್ಥಾನದಲ್ಲಿ ಈ ನವಗುಳಿಗ ದೈವಗಳ ನರ್ತನ ಸೇವೆ ನಡೆಸಲಾಗಿತ್ತು. ದುರ್ಗಾಪರಮೇಶ್ವರಿ ಕ್ಷೇತ್ರಪಾಲಕರಾಗಿ 9 ಗುಳಿಗ ದೈವಗಳು ಇಲ್ಲಿ ನೆಲೆಯಾಗಿರೋ ಕಾರಣ ಇಲ್ಲಿ ಈ ನವ ಗುಳಿಗ ನರ್ತನ ಸೇವೆ ನಡೆಸಲಾಗಿದೆ.

ಸಾಮಾನ್ಯವಾಗಿ ದುರ್ಗಾದೇವಿ ನೆಲೆಸಿರುವ ಕ್ಷೇತ್ರಗಳಲ್ಲಿ ಕ್ಷೇತ್ರಪಾಲಕನಾಗಿ ಗುಳಿಗ ಇದ್ದೇ ಇರ್ತಾನೆ. ಇಂತಹ ಕ್ಷೇತ್ರಗಳಲ್ಲಿ ವಾರ್ಷಿಕವಾಗಿ ಗುಳಿಗನಿಗೆ ಈ ರೀತಿಯಾಗಿ ನರ್ತನ ಸೇವೆಯನ್ನು ನೀಡಲಾಗುತ್ತದೆ. ತುಳುನಾಡಿನ ಹೆಚ್ಚಿನ ಜನರ ಮನೆಯಲ್ಲೂ ಈ ಗುಳಿಗನ ಆರಾಧನೆ ನಡೆಯುತ್ತದೆ. ಆದರೆ ಕೆಲ ವರ್ಷಗಳ ಹಿಂದೆ ಬರ್ಕಾಜೆ ಎಂಬ ಗ್ರಾಮದಲ್ಲಿ ಪುನರ್ ನಿರ್ಮಾಣವಾದ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ (Sri Durgaparameshwari Temple) ದಲ್ಲಿ ನವ ಗುಳಿಗ ದೈವಗಳು ಕ್ಷೇತ್ರಪಾಲಕರಾಗಿ ನೆಲೆಸಿದ್ದಾರೆ ಅನ್ನೋ ವಿಚಾರ ಗೊತ್ತಾಗಿತ್ತು. ಹೀಗಾಗಿ ಆ 9 ದೈವಗಳಿಗೂ ಏಕಕಾಲದಲ್ಲಿ ನರ್ತನ ಸೇವೆ ಮಾಡಲಾಗುತ್ತಿದೆ.

ಇದು ತುಳುನಾಡ ಇತಿಹಾಸದಲ್ಲೇ ಮೊದಲಾಗಿದ್ದು, ಇದನ್ನು ವೀಕ್ಷಿಸೋದಿಕ್ಕೆ ದೂರದ ಊರುಗಳಿಂದಲೂ ಜನ ಇಲ್ಲಿಗೆ ಬಂದಿದ್ದು ವಿಶೇಷ. ಈ ಕ್ಷೇತ್ರದಲ್ಲಿ ಪ್ರಾರ್ಥಿಸಿ ಹೋದವರಿಗೆ ಎದುರಾಗುವ ಎಲ್ಲಾ ಸಂಕಷ್ಟಗಳೂ ನಿವಾರಣೆ ಆಗುತ್ತೆ ಅನ್ನೋ ನಂಬಿಕೆ ಕೂಡಾ ಇದೆ. ಹೀಗಾಗಿ ಮುಂಬೈ, ಬೆಂಗಳೂರು, ಚೆನೈ ಮೊದಲಾದೆಡೆಯಿಂದಲೂ ಜನರು ಇಲ್ಲಿಗೆ ಆಗಮಿಸಿ ಈ ನವ ಗುಳಿಗ ನರ್ತನ ಸೇವೆಯನ್ನು ಕಣ್ತುಂಬಿಕೊಂಡಿದ್ದಾರೆ. ಇದನ್ನೂ ಓದಿ: ಏಕಕಾಲದಲ್ಲಿ ಒಂಬತ್ತು ಗುಳಿಗ ದೈವಗಳ ನರ್ತನ – ಬೆಳ್ತಂಗಡಿಯ ಬರ್ಕಜೆಯಲ್ಲಿ ಗಗ್ಗರ ಸೇವೆ

ಕಾಂತರ ಸಿನಿಮಾ ಬಂದ ಬಳಿಕ ತುಳುನಾಡಿನ ದೈವಾರಧಾನೆ ಸಾಕಷ್ಟು ಪ್ರಚಾರ ಪಡೆದುಕೊಂಡಿದೆ. ಅದರಲ್ಲೂ ವಿಶೇಷವಾಗಿ ಕಾಂತರದ ಕ್ಷೇತ್ರಪಾಲ ಗುಳಿಗ ಹಾಗೂ ಪಂಜುರ್ಲಿ ದೈವಗಳ ನರ್ತನ ನೋಡಲು ಹೊರ ರಾಜ್ಯದಿಂದಲೂ ಜನರು ಬರಲು ಆರಂಭಿಸಿದ್ದಾರೆ. ಹೀಗಿರುವಾಗ ಈ ನವ ಗುಳಿಗಳ ನರ್ತನ ಸೇವೆ ತುಳನಾಡಿನ ಜನರಿಗೆ ಅಚ್ಚರಿ ಮೂಡಿಸಿರುವುದಂತು ಸುಳ್ಳಲ್ಲ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031313 0 0 0
<![CDATA[ಚಾಮರಾಜಪೇಟೆಯಲ್ಲಿ ರೌಡಿಶೀಟರ್ ಸೈಲೆಂಟ್ ಸುನೀಲ ಆಕ್ಟೀವ್- Facebookನಲ್ಲಿ ಫ್ಯಾನ್ಸ್ ಕ್ಲಬ್ ಪೇಜ್ ಓಪನ್]]> https://publictv.in/karnataka-vidhanasabha-elections-2023-silent-sunila-active-in-chamarajapete/ Thu, 16 Feb 2023 02:22:34 +0000 https://publictv.in/?p=1031323 ಬೆಂಗಳೂರು: ನಟೊರಿಯಸ್ ರೌಡಿ ಶೀಟರ್ ಸೈಲೆಂಟ್ ಸುನೀಲ (Silent Sunila) ಬಿಜೆಪಿ ನಾಯಕರ ಜೊತೆ ಸ್ಟೇಜ್ ಹಂಚಿಕೊಂಡು ಸುದ್ದಿಯಾಗಿದ್ದ. ನಂತರ ಯಾರಿಗೂ ಸಿಗದೇ ಭೂಗತವಾಗಿದ್ದ ಸೈಲೆಂಟ್ ಸುನೀಲ ಮತ್ತೆ ಆಕ್ಟೀವ್ ಆಗಿದ್ದಾನೆ.

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ (Chamarajapete Vidhanasabha Constituency) ದಲ್ಲಿ ಸಿಕ್ಕಾಪಟ್ಟೆ ಓಡಾಡ್ತಾ ಇದ್ದಾನೆ. ಏರಿಯಾದ ಪ್ರತಿಯೊಂದು ಗಲ್ಲಿ ಗಲ್ಲಿಯಲ್ಲೂ ಸುತ್ತಾಡ್ತಾ ಇರೋ ಸುನೀಲನಿಗೆ ಫ್ಯಾನ್ಸ್ ಕ್ಲಬ್ ಕ್ರಿಯೇಟ್ ಆಗಿದೆ. 'ಏ ಸುನಿಲ್ ಕುಮಾರ್ ಫಾರ್ ಚಾಮರಾಜಪೇಟೆ' ಅಂತ ಫೇಸ್ ಬುಕ್ ಪೇಜ್‍ ಕೂಡ ಓಪನ್ ಮಾಡಿದ್ದು, ಎಲ್ಲರಿಗೂ ಮಾಹಿತಿ ಹಂಚಿಕೆ ಮಾಡುತ್ತಾ ಇದ್ದಾನೆ.

ಸುನೀಲ ಸೈಲೆಂಟ್ ಆಗಿಯೇ ಏರಿಯಾದಲ್ಲಿ ಓಡಾಡ್ತಾ ಇದ್ದಾನೆ. ಈಗಾಗಲೇ ಚಾಮರಾಜಪೇಟೆಯ ವಿಧಾನಸಭಾ ಅಭ್ಯರ್ಥಿಯ ರೀತಿ ಕೆಲಸ ಮಾಡುತ್ತಾ ಇದ್ದು, ಬಿಜೆಪಿಯಿಂದ ಟಿಕೆಟ್ ಸಿಗದೇ ಹೋದರೆ ಪಕ್ಷೇತರನಾಗಿ ಚುನಾವಣೆ ಸ್ಪರ್ಧಿಸೋದಂತೂ ಪಕ್ಕಾ ಆದಂತಿಂದೆ. ಇದನ್ನೂ ಓದಿ: ಕಲಬುರಗಿಯ ವಿವಾದಿತ ದರ್ಗಾದಲ್ಲಿ ಪೂಜೆಗೆ ಕೋರ್ಟ್ ಅಸ್ತು- ಬೆಳಗ್ಗೆ ಮುಸ್ಲಿಂ, ಮಧ್ಯಾಹ್ನ ಹಿಂದೂಗಳಿಂದ ಪೂಜೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031323 0 0 0
<![CDATA[ಬಾಯ್ಕಾಟ್ ಗ್ಯಾಂಗಿಗೆ ಅಕ್ಷಯ್ ಕುಮಾರ್ ತಿರುಗೇಟು: ಶಾರುಖ್ ಪರ ನಿಂತ ನಟ]]> https://publictv.in/akshay-kumar-hits-back-at-boycott-gangi-actor-stands-by-shahrukh/ Thu, 16 Feb 2023 03:05:09 +0000 https://publictv.in/?p=1031331 ಬಾಲಿವುಡ್ ನಲ್ಲಿ ಬಾಯ್ಕಾಟ್ ಕಾವು ಜೋರಾಗಿದೆ. ಇದಕ್ಕೆ ಬಾಲಿವುಡ್ ನಿರ್ಮಾಪಕರು ಬೇಸತ್ತು ಹೋಗಿದ್ದಾರೆ. ಬಾಯ್ಕಾಟ್ ಗಾಳಿ ಎಷ್ಟೇ ಜೋರಾದರೂ, ಪಠಾಣ್ ಸಿನಿಮಾವನ್ನು ಏನೂ ಮಾಡುವುದಕ್ಕೆ ಆಗಲಿಲ್ಲ. ಹಾಗಾಗಿ ಅಕ್ಷಯ್ ಕುಮಾರ್ ತಮ್ಮ ಮುಂದಿನ ಸಿನಿಮಾ ಸೆಲ್ಫಿಯಲ್ಲಿ ಬಾಯ್ಕಾಟ್ ಮಾಡುವವರನ್ನೇ ಟ್ರೋಲ್ ಮಾಡಿದ್ದಾರೆ. ಈ ಮೂಲಕ ಅಕ್ಷಯ್ ಹೊಸದೊಂದು ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ಸಡನ್ನಾಗಿ ಶಾರುಖ್ ಪರ ಅಕ್ಷಯ್ ನಿಂತಿದ್ದು ಅಚ್ಚರಿಯನ್ನೂ ಮೂಡಿಸಿದೆ.

ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾದ ಗೆಲುವನ್ನು ಅನೇಕರು, ಅನೇಕ ರೀತಿಯಲ್ಲಿ ವಿಶ್ಲೇಷಣೆ ಮಾಡುತ್ತಿದ್ದಾರೆ. ಬಾಲಿವುಡ್ ಸಿನಿಮಾ ರಂಗಕ್ಕೆ ಚೈತನ್ಯ ತುಂಬಿದ ಸಿನಿಮಾವಿದು ಎಂದು ಕೆಲವರು ಪ್ರಶಂಸೆ ಮಾಡುತ್ತಿದ್ದರೆ, ಶಾರುಖ್ ವಿರೋಧಿಗಳು ಈ ಗೆಲುವನ್ನು ಅರ್ಥೈಸುತ್ತಿರುವ ಪರಿಯೇ ವಿಚಿತ್ರವಿದೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರಖ್ಯಾತಿಯ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ, ಬಾಯ್ಕಾಟ್ ಪರಿಯನ್ನೇ ಅವರು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಸಮಂತಾಗೆ ಹೋಲಿಸಿದ ನೆಟ್ಟಿಗರಿಗೆ `ಗಾಳಿಪಟ 2′ ನಾಯಕಿ ಏನಂದ್ರು ಗೊತ್ತಾ?

ಪಠಾಣ್ ಸಿನಿಮಾ ಅತೀ ಹೆಚ್ಚು ಜನರಿಗೆ ತಲುಪುವಂತೆ ಮಾಡಿದ್ದು, ಸಿನಿಮಾದ ಕಂಟೆಂಟ್ ಗಿಂತಲೂ ವಿರೋಧಿಗಳು ನಡೆಸಿದ ಬಾಯ್ಕಾಟ್ ಎನ್ನುವ ಮಾತಿದೆ. ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಬೇಕು ಎಂದು ಹಲವು ಪ್ರತಿಭಟನೆಗಳು ಕೂಡ ನಡೆದವು. ಈ ಬಾಯ್ಕಾಟ್ ಸಿನಿಮಾಗೆ ವರವಾಯಿತು ಎಂದು ಹೇಳಲಾಗುತ್ತಿದೆ. ಇದೀಗ ಆ ಬಾಯ್ಕಾಟ್ ಬಗ್ಗೆಯೇ ಅಗ್ನಿಹೋತ್ರಿ ಅನುಮಾನ ವ್ಯಕ್ತಪಡಿಸಿದ್ದಾರೆ.

‘ನಿಜವಾಗಿಯೂ ಬಾಯ್ಕಾಟ್ ಮಾಡಿದ್ದು ಯಾರು? ಶಾರುಖ್ ಖಾನ್ ಅವರ ಗ್ಯಾಂಗೇ ಈ ರೀತಿಯಲ್ಲಿ ಪ್ರಚಾರ ಮಾಡಿತಾ ಎನ್ನುವ ಅನುಮಾನ ನನ್ನದು. ಬಾಯ್ಕಾಟ್ ಎನ್ನುವುದು ಸಿನಿಮಾ ಪ್ರಚಾರದ ಒಂದು ಭಾಗ ಆಗಿತ್ತಾ? ‘ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಪಠಾಣ್ ಗೆಲುವನ್ನು ತಾವು ಗೆಲುವು ಎಂದು ಕರೆಯುವುದಿಲ್ಲ ಎಂದೂ ಅವರು ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031331 0 0 0
<![CDATA[ಪಾಕಿಸ್ತಾನದಲ್ಲಿ ರಾತ್ರೋ ರಾತ್ರಿ ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಏರಿಕೆ!]]> https://publictv.in/pakistan-government-hikes-fuel-prices-to-historic-high-with-effect-from-today/ Thu, 16 Feb 2023 03:22:29 +0000 https://publictv.in/?p=1031332 ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಆರ್ಥಿಕ ಸ್ಥಿತಿ ದಿನಕಳೆದಂತೆ ದಿವಾಳಿ ಸ್ಥಿತಿಗೆ ತಲುಪುತ್ತಿದ್ದು, ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ಷರತ್ತುಗಳಂತೆ ಭಾರೀ ಪ್ರಮಾಣದಲ್ಲಿ ತೈಲಬೆಲೆ ಹೆಚ್ಚಿಸಿದೆ (Fuel Prices Hike).

ಬುಧವಾರ ರಾತ್ರೋ ರಾತ್ರಿ ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆ ಅತ್ಯಂತ ಗರಿಷ್ಠ ಮಟ್ಟಕ್ಕೆ ಹೆಚ್ಚಿಸಿದೆ. ಪೆಟ್ರೋಲ್ ಬೆಲೆ 22.20 ರೂ. ದಿಢೀರ್ ಏರಿಕೆ ಮಾಡಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಗರಿಷ್ಠ 272 ರೂ.ಗಳಿಗೆ ತಲುಪಿದೆ. ಡಾಲರ್ ಎದುರು ಪಾಕಿಸ್ತಾನದ ರೂಪಾಯಿ ಅಪಮೌಲ್ಯದಿಂದಾಗಿ ಬೆಲೆ ಏರಿಕೆ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಕೂಡಲೇ ವಿದ್ಯುತ್‌ ದರ ಏರಿಸಿ – ಪಾಕ್‌ಗೆ ಐಎಂಎಫ್‌ ಶಾಕ್‌: PoK ಜನತೆಗೆ ನೀಡಿದ್ದ ಸಬ್ಸಿಡಿ ಬಂದ್‌

ಇದೇ ರೀತಿ ಹೈಸ್ಪೀಡ್ ಡೀಸೆಲ್ (Diesel) ಬೆಲೆ 17.20 ರೂ. ಹೆಚ್ಚಿಸಿದ್ದು, ಪ್ರತಿ ಲೀಟರ್ ಡೀಸೆಲ್ ಬೆಲೆ 280 ರೂ.ಗೆ ಹೆಚ್ಚಳವಾಗಿದೆ. ಸೀಮೆ ಎಣ್ಣೆ ಬೆಲೆ 12.90 ರೂ. ಹೆಚ್ಚಿಸಿದ್ದು ಪ್ರತಿ ಲೀಟರ್‌ಗೆ 202.73 ರೂ.ಗಳಿಗೆ ಮಾರಾಟವಾಗುತ್ತಿದೆ. ಜೊತೆಗೆ ಲಘು ಡೀಸೆಲ್ ಬೆಲೆ 9.68 ರೂ. ಹೆಚ್ಚಿಸಿದ್ದು, ಪ್ರತಿ ಲೀಟರ್ 196.68 ರೂ.ಗಳಿಗೆ ಮಾರಾಟವಾಗುತ್ತಿದೆ. ಇದನ್ನೂ ಓದಿ: ಮತ್ತೆ ಪಾಕ್‌ನಿಂದ ದುರ್ಬುದ್ಧಿ – ಟರ್ಕಿಗೆ ಹೊರಟಿದ್ದ NDRF ವಿಮಾನಕ್ಕೆ ನಿರ್ಬಂಧ

ಬುಧವಾರ ಮಧ್ಯರಾತ್ರಿ 12 ಗಂಟೆಯಿಂದಲೇ ಈ ನಿಯಮ ಜಾರಿಗೆ ಬಂದಿವೆ. ಸದ್ಯ ಎಎಂಎಫ್ ಕಠಿಣ ನಿಯಮಗಳ ನಡುವೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮತ್ತಷ್ಟು ಹಣದುಬ್ಬರಕ್ಕೆ ಕಾರಣವಾಗಬಹುದು ಎಂದು ಅರ್ಥಶಾಸ್ತ್ರಜ್ಞರು ಆತಂಕಪಟ್ಟಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031332 0 0 0
<![CDATA[ಇಂದು ತ್ರಿಪುರ ರಾಜ್ಯದ ವಿಧಾನಸಭೆಗೆ ಚುನಾವಣೆ - ಮಾ. 2ರಂದು ಫಲಿತಾಂಶ ಪ್ರಕಟ]]> https://publictv.in/tripura-election-2023-60-seats-259-candidates-3-cornered-fight/ Thu, 16 Feb 2023 03:10:02 +0000 https://publictv.in/?p=1031333 ಅಗರ್ತಲಾ: 60 ಸದಸ್ಯರ ಬಲ ಹೊಂದಿರುವ ತ್ರಿಪುರ (Tripura Vidhanasabha Election) ವಿಧಾನಸಭೆಗೆ ಇಂದು (ಗುರುವಾರ) ಚುನಾವಣೆ ನಡೆಯಲಿದೆ. ಚುನಾವಣೆ ಹಿನ್ನೆಲೆ 3,328 ಮತಗಟ್ಟೆಗಳನ್ನು ಸ್ಥಾಪಿಸಿದ್ದು ಈ ಪೈಕಿ 1,100 ಸೂಕ್ಷ್ಮ ಮತ್ತು 28 ನಿರ್ಣಾಯಕ ಮತಗಟ್ಟೆಗಳಿದೆ.

ತ್ರಿಪುರದಲ್ಲಿ 28.13 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದು, ಒಟ್ಟು 259 ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿದ್ದಾರೆ. ಮಾರ್ಚ್ 2ರಂದು ಮತ ಎಣಿಕೆ ನಡೆಯಲಿದೆ. ಈ ಬಾರಿ 55 ಸ್ಥಾನಗಳಲ್ಲಿ ಬಿಜೆಪಿ (BJP) ಸ್ಪರ್ಧಿಸಿದ್ದು ತನ್ನ ಮಿತ್ರ ಪಕ್ಷ ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ ಪಕ್ಷಕ್ಕೆ ಐದು ಸ್ಥಾನಗಳನ್ನು ಬಿಟ್ಟು ಕೊಟ್ಟಿದೆ. ಕಾಂಗ್ರೆಸ್ ಎಡ ಪಕ್ಷಗಳ ಜೊತೆಗೆ ಮೈತ್ರಿ ಮಾಡಿಕೊಂಡಿದ್ದು ಸಿಪಿಐ(ಐ) 47ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು ಕಾಂಗ್ರೆಸ್ 13 ಸ್ಥಾನಗಳಲ್ಲಿ ಸ್ಪರ್ಧಿಸಿದೆ.

ತಿಪ್ರಾ ಮೋಥಾ ಏಕಾಂಗಿಯಾಗಿ ಸ್ಪರ್ಧಿಸುತ್ತಿದ್ದು, ತ್ರಿಪುರಾದ 60 ಕ್ಷೇತ್ರಗಳ ಪೈಕಿ 42 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ. ಸುಮಾರು 20 ಬುಡಕಟ್ಟು ಪ್ರಾಬಲ್ಯದ ಸ್ಥಾನಗಳಲ್ಲಿ ಇದು ಪ್ರಾಬಲ್ಯ ಹೊಂದಿದೆ. ಟಿಎಂಸಿ (TMC) 28 ಸ್ಥಾನಗಳಲ್ಲಿ ಸ್ಪರ್ಧಿಸಿದ್ರೆ 58 ಮಂದಿ ಪಕ್ಷೇತರ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಇರಲಿದ್ದು ಎಡ ಪಕ್ಷಗಳ ಕಾಂಗ್ರೆಸ್ ಮೈತ್ರಿ ಹೆಚ್ಚು ಸ್ಥಾನಗಳನ್ನು ಪಡೆಯಬಹುದು.

ಹೊಸ ಪಕ್ಷವಾದ ತಿಪ್ರಾ ಮೋಥಾ ಬುಡಕಟ್ಟು ಪ್ರದೇಶಗಳಲ್ಲಿ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. 2018 ರಲ್ಲಿ ಚುನಾವಣೆಯಲ್ಲಿ ಬಿಜೆಪಿ 36 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬಂದಿತ್ತು, ಅದರಲ್ಲಿ ಅರ್ಧದಷ್ಟು ಬುಡಕಟ್ಟು ಪ್ರದೇಶಗಳಿಂದ ಗೆದ್ದಿತ್ತು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031333 0 0 0
<![CDATA[ಪ್ರೇಮಿಗಳ ದಿನಕ್ಕೆ ‘ಮಾಫಿಯಾ’ ಚಿತ್ರದ ಹೊಸ ಪೋಸ್ಟರ್]]> https://publictv.in/the-new-poster-of-premila-dikke-mafia/ Thu, 16 Feb 2023 03:11:03 +0000 https://publictv.in/?p=1031342 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಅದಿತಿ ಪ್ರಭುದೇವ  ನಾಯಕ - ನಾಯಕಿಯಾಗಿ ನಟಿಸಿರುವ "ಮಾಫಿಯಾ" ಚಿತ್ರದಿಂದ ಪ್ರೇಮಿಗಳ ದಿನಕ್ಕೆ ಶುಭಕೋರುವ ಪೋಸ್ಟರ್ ಬಿಡುಗಡೆಯಾಗಿದೆ. ‌ಪೋಸ್ಟರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಲೋಹಿತ್ ಹೆಚ್ ನಿರ್ದೇಶನದ ಈ ಚಿತ್ರವನ್ನು ಕುಮಾರ್ ಬಿ ನಿರ್ಮಿಸಿದ್ದಾರೆ.

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್, ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಜ್ವಲ್ ದೇವರಾಜ್ ಅಭಿನಯದ 35ನೇ ಚಿತ್ರ "ಮಾಫಿಯಾ" ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.  ಇದನ್ನೂ ಓದಿ:`ಬಿಗ್ ಬಾಸ್’ ಖ್ಯಾತಿಯ ಅಕ್ಷತಾ ಕುಕ್ಕಿ ಮದುವೆ ಡೇಟ್ ಫಿಕ್ಸ್

ಎಸ್ ಪಾಂಡಿಕುಮಾರ್ ಛಾಯಾಗ್ರಹಣ ಹಾಗೂ ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031342 0 0 0
<![CDATA['ಹೋಗತ್ಲಾಗ' ಎಂದ ಪ್ರೇಮಲೋಕದ ದೊರೆ ಹಂಸಲೇಖ]]> https://publictv.in/hamsalekha-is-the-ruler-of-the-world-of-love-as-hogatlaga/ Thu, 16 Feb 2023 03:19:19 +0000 https://publictv.in/?p=1031347 ಸಂಕ್ರಾಂತಿ ಹಬ್ಬದಂದು ಬಿಡುಗಡೆ ಮಾಡಿದ್ದಂತಹ ಈ ಚಿತ್ರದ ಕೈಲಾಶ್ ಖೇರ್ ಹಾಡಿರುವ 'ಕೈಲಾಸ ಭೂಮಿಗಿಳಿದು' ಲಿರಿಕಲ್ ಸಾಂಗ್ ಸ್ಯಾಂಡಲ್ವುಡ್ ಅಲ್ಲಿ ಇಂದಿಗು ಸದ್ದು ಮಾಡುತ್ತಲೇ ಇದೆ. ಈ ವರ್ಷ ಚಂದನವನದಲ್ಲಿ ತನ್ನದೇ ಆದಂತಹ ಛಾಪು ಮೂಡಿಸಿಕೊಂಡು ಗಾಂಧಿನಗರ ತುಂಬೆಲ್ಲಾ "ಮೌತ್ ಟಾಕ್" ಆಗಿರುವ ಈ ರೆಟ್ರೋ ಕಥೆಯಾಧರಿತ 'ರಂಗಸಮುದ್ರ' ಚಿತ್ರದ ಎರಡನೆಯ ಲಿರಿಕಲ್ ವಿಡೀಯೋ ಸಾಂಗ್ ಪ್ರೇಮಿಗಳ ದಿನದಂದು  ಬಿಡುಗಡೆಗೆ ಸಿದ್ದವಾಗಿದೆ.

ವಿಶೇಷವೇನೆಂದರೆ ಕನ್ನಡದ ಪ್ರೇಮಕವಿ ಎಂದೆ ಮನೆ ಮನದಲ್ಲು ಇಂದಿಗೂ ಅಚ್ಚುಳಿದಿರುವ ನಾದಬ್ರಹ್ಮ "ಹಂಸಲೇಖ" ಅವರು ಈ ಚಿತ್ರದ 'ಹೋಗತ್ಲಾಗ' ಎಂಬಾ ಕಾಮಿಡಿ ಪ್ರೇಮಗೀತೆಯನ್ನು ಬಿಡುಗಡೆ ಮಾಡಿದ್ದಾರೆ.'ದೇಸಿ ಮ್ಯೂಸಿಕ್ ಕಾಲೇಜ್' ಹಂಸಲೇಖರ ಕನಸಿನ ಕೂಸು. ಅದು ಈಗ ಹೆಮ್ಮರವಾಗಿ ಬೆಳೆದಿರುವುದು ಸತ್ಯ ಸಂಗತಿ. ಈ ಶಾಲೆಯ ವಿಧ್ಯಾರ್ಥಿಗಳು ಇನ್ನು ಮುಂದೆ ಹಂಸಲೇಖರ ಹೆಸರನ್ನು ಗಗನದೆತ್ತರಕ್ಕೆ ಬೆಳೆಸಬಲ್ಲ ಉತ್ತರಾಧಿಕಾರಿಗಳು ಎಂಬುದು ಹಂಸಲೇಖ ಅವರು ನಿಷ್ಕಲ್ಮಷವಾಗಿ ಹೆಮ್ಮೆ ಇಂದ ಹೇಳುವ ಮಾತು. ಇದೇ 'ದೇಸಿ' ಕಾಲೇಜಿನ ವಿಧ್ಯಾರ್ಥಿಗಳು ಈ ಚಿತ್ರಕ್ಕೆ ಜೀವ ತುಂಬಿರುವವರು. ಇದನ್ನೂ ಓದಿ:`ಬಿಗ್ ಬಾಸ್’ ಖ್ಯಾತಿಯ ಅಕ್ಷತಾ ಕುಕ್ಕಿ ಮದುವೆ ಡೇಟ್ ಫಿಕ್ಸ್

ಈ ಚಿತ್ರದ ನಿರ್ದೇಶಕ ರಾಜ್ ಕುಮಾರ್ ಅಸ್ಕಿ, ಸಂಗೀತ ನಿರ್ದೇಶಕ ದೇಸಿ ಮೋಹನ್, ಮತ್ತು ಈ ಚಿತ್ರದ ಎಲ್ಲಾ ಹಾಡುಗಳ ಸಾಹಿತಿ ವಾಗೀಶ್ ಚನ್ನಗಿರಿ ಇದೇ ಹಂಸಲೇಖರ ಪ್ರಿಯ ಶಿಷ್ಯರು ಎಂಬುದು ಮತ್ತೊಂದು ವಿಶೇಷ. ಹಾಸನ ಹಾಗು ಕರ್ನಾಟಕದ ಹಲವು ಭಾಗಗಳಲ್ಲಿ ಸಾಮಾಜಿಕವಾಗಿ ರಾಜಕೀಯವಾಗಿ ತನ್ನದೆ ಆದ ಪ್ರತಿಷ್ಠೆ ಹಾಗು ಅಭಿಮಾನಿ ಬಳಗ ಹೊಂದಿರುವ ಹೊಯ್ಸಳ ಕೊಣನೂರು, ಈ ಚಿತ್ರಕ್ಕೆ ಬಂಡವಾಳ ಹೂಡಿರುವ ನಿರ್ಮಾಪಕ. ಕಥೆ ಮನಸ್ಸಿಗೆ ಹತ್ತಿರವಾಗಿರುವ ಕಾರಣಕ್ಕೆ ಈ ಸಿನಿಮಾ ನಿರ್ಮಾಣ ಮಾಡಲು ಒಪ್ಪಿದೆ ಚಿತ್ರ ತೆರೆ ಮೇಲೆ ಬಂದಾಗ ನನ್ನೊಬ್ಬನಿಗಲ್ಲಾ ಪ್ರತಿಯೊಬ್ಬ ವೀಕ್ಷಕರಿಗೂ ಇಷ್ಟವಾಗುತ್ತದೆ ಎನ್ನುತ್ತಾರೆ ನಿರ್ಮಾಪಕ ಹೊಯ್ಸಳ ಕೊಣನೂರು.

ಬಿಡುಗಡೆಗೊಂಡಿರುವ ಈ ಉತ್ತರ ಕರ್ನಾಟಕ ಭಾಷೆಯ ರೀತಿಯ 'ಹೋಗತ್ಲಾಗ' ಲಿರಿಕಲ್ ಸಾಂಗ್ ಅನ್ನು ಚಿತ್ರದ  ಸಂಗೀತ ನಿರ್ದೇಶಕ ದೇಸಿ ಮೋಹನ್ ಅವರೇ ಹಾಡಿದ್ದಾರೆ. ಚಿತ್ರದ ಮುಖ್ಯ ಭೂಮಿಕೆಯಲ್ಲಿ   ರಂಗಾಯಣ ರಘು, ಸಂಪತ್ ರಾಜ್, ಗುರುರಾಜ್ ಹೊಸಕೋಟೆ,(ದಿ) ಮೋಹನ್ ಜುನೇಜಾ, ಉಗ್ರಂ ಮಂಜು, ಕಾರ್ತಿಕ್ ರಾವ್, ಮೂಗು ಸುರೇಶ್, ದಿವ್ಯ ಗೌಡ, ಸ್ಕಂದ, ಮಹೇಂದ್ರ ಕಾಣಸಿಗಲಿದ್ದಾರೆ. ಪುನೀತ್ ರಾಜ್ ಕುಮಾರ್ ಅವರು ಈ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಲು ಒಪ್ಪಿದ್ದರು ಎಂಬುದು ಈ ಹಿಂದೆ ಎಲ್ಲಾ ಮಾದ್ಯಮಗಳಲ್ಲಿ ಪ್ರಸಾರವಾಗಿದ್ದು ಇತಿಹಾಸ. ಆದರೆ ಅದೇ ಪಾತ್ರವನ್ನು ರಾಘವೇಂದ್ರ ರಾಜ್ ಕುಮಾರ್ ಅವರು ನಿರ್ವಹಿಸಿರುವುದು ಖುಷಿಯ ಸಂಗತಿ ಎನ್ನುತ್ತದೆ ಇಡೀ ಚಿತ್ರತಂಡ. ಹೊಸಬರಾದರೂ ಕೂಡ ಸ್ಯಾಂಡಲ್ವುಡ್ ಅಲ್ಲಿ ತನ್ನದೇ ಆದ ಹವಾ ಸೃಷ್ಟಿಸಲು ಹೊರಟಿರುವ ರಂಗಸಮುದ್ರ ಚಿತ್ರತಂಡಕ್ಕೆ ಶುಭವಾಗಲಿ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031347 0 0 0
<![CDATA['ಮೆಲೋಡಿ ಡ್ರಾಮಾ'ಗಾಗಿ ಒಂದಾದ ಸೋನು ನಿಗಮ್, ಕೈಲಾಶ್ ಖೇರ್]]> https://publictv.in/one-for-melody-drama-sonu-nigam-kailash-kher/ Thu, 16 Feb 2023 03:28:55 +0000 https://publictv.in/?p=1031355 ಮಾರ್ಚ್ ಆರಂಭವಾಯಿತೆಂದರೆ ಬೇಸಿಗೆಯೂ ಆರಂಭವಾಯಿತು ಅಂತ..ಅದರಲ್ಲೂ ಏಪ್ರಿಲ್ ನಲ್ಲಿ ಬಿಸಿಲಿನದೇ ಆರ್ಭಟ.‌ ಈ ಬಾರಿ ಬಿರು ಬೇಸಿಗೆಗೆ ತಂಪೆರೆಯಲು ಸುಂದರ ‘ಮೆಲೋಡಿ ಡ್ರಾಮಾ’ ಬರಲಿದೆ. ಅಂದರೆ "ನಿನ್ನ ಕಥೆ ನನ್ನ ಜೊತೆ" ಎಂಬ ಅಡಿಬರಹ ಹೊಂದಿರುವ ‘ಮೆಲೋಡಿ ಡ್ರಾಮಾ. ಚಿತ್ರ ಏಪ್ರಿಲ್ ತಿಂಗಳಲ್ಲಿ ತೆರೆಗೆ ಬರಲಿದೆ. ಪ್ರೈಮ್ ಸ್ಟಾರ್ ಸ್ಟುಡಿಯೊ ನಿರ್ಮಿಸಿರುವ ‘ಮೆಲೋಡಿ ಡ್ರಾಮಾ, ಚಿತ್ರ, ಪ್ರೀತಿ ಒಂದು ಸುಂದರ ಅನುಭವ, ನಂಬಿಕೆ. ಅದರ ಆಧಾರ ಇವೆರಡರ ನಡುವಿನ ಪಯಣದಲ್ಲಿ ಭಾವ ಭಾವನೆಗಳ ತೊಡಲಾಟವನ್ನು ವ್ಯಕ್ತ ಪಡಿಸುವ ಒಂದು ಸುಂದರಮಯ ಚಿತ್ರವಾಗಿದೆ.

ಕನ್ನಡದ ಹಲವು ಯಶಸ್ವಿ ಚಿತ್ರಗಳಿಗೆ ಸಂಗೀತ ನೀಡಿರುವ ಕಿರಣ್ ರವೀಂದ್ರನಾಥ್ ಅವರ ಸಂಗೀತ ನಿರ್ದೇಶನದಲ್ಲಿ ಎಂಟು ಸುಮಧುರ ಹಾಡುಗಳು ಈ ಚಿತ್ರದಲ್ಲಿದೆ. ತಮ್ಮ ಗಾಯನದ ಮೂಲಕ ಜನಪ್ರಿಯರಾಗಿರುವ ಸೋನು ನಿಗಮ್, ಕೈಲಾಶ್ ಖೇರ್ ಹಾಗೂ ಪಲಾಕ್ ಮುಚ್ಚಲ್ ಈ ಚಿತ್ರದ ಹಾಡುಗಳನ್ನು ಹಾಡಿದ್ದಾರೆ.ಜಯಂತ್ ಕಾಯ್ಕಿಣಿ ,  ನಾಗೇಂದ್ರ ಪ್ರಸಾದ್, ಹೃದಯ ಶಿವ, ಧನಂಜಯ್ ರಂಜನ್ ಗೀತರಚನೆ ಮಾಡಿದ್ದಾರೆ.

‘ದ್ಪಿಪಾತ್ರ’ ಚಿತ್ರದ ಮೂಲಕ ನಾಯಕನ ಪಾತ್ರ ಆರಂಭಿಸಿದ    ಸತ್ಯ ಈ ಚಿತ್ರದ ನಾಯಕ. ಜನಪ್ರಿಯ ಧಾರಾವಾಹಿಗಳಲ್ಲಿ, "ಲಾಂಗ್ ಡ್ರೈವ್" ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ  ಸುಪ್ರಿತಾ ಸತ್ಯನಾರಾಯಣ "ಮೊಲೋಡಿ ಡ್ರಾಮಾ" ಚಿತ್ರದ ನಾಯಕಿ. ಖ್ಯಾತ ನಟ ಚೇತನ್ ಚಂದ್ರ ಸಹ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದು, ಇನ್ನು ರಂಗಾಯಣ ರಘು, ಅನುಪ್ರಭಾಕರ್, ರಾಜೇಶ್ ನಂಟರಂಗ, ಬಲ ರಾಜವಾಡಿ, ಲಕ್ಷ್ಮಿ ಸಿದ್ದಯ್ಯ, ಅಶ್ವಿನ್ ರಾವ್ ಪಲ್ಲಕ್ಕಿ, ಅಶ್ವಿನ್ ಹಾಸನ್, ರಂಜನ್ ಸನತ್, ಬಿಗ್ ಬಾಸ್ ವಿನೋದ್ ಗೊಬ್ಬರ,  ಮುಂತಾದವರು ತಾರಾಬಳಗದಲ್ಲಿದ್ದಾರೆ.  ಇದನ್ನೂ ಓದಿ:ಸಮಂತಾ ಬಳಿಕ ವಿಚಿತ್ರ ಕಾಯಿಲೆ ಬಗ್ಗೆ ಬಾಯ್ಬಿಟ್ಟ ಅನುಷ್ಕಾ ಶೆಟ್ಟಿ

ಹದಿನೈದು ವರ್ಷಗಳಿಂದ ಚಿತ್ರರಂಗದೊಂದಿಗೆ ನಂಟಿರುವ, ಪಿ.ಎನ್ ಸತ್ಯ ಸೇರಿದಂತೆ ಕೆಲವು ನಿರ್ದೇಶಕರ ಜೊತೆ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ ಮಂಜುಕಾರ್ತಿಕ್ ಜಿ ಈ ಚಿತ್ರದ ನಿರ್ದೇಶಕರು. ಇದು ಅವರಿಗೆ ಚೊಚ್ಚಲ ನಿರ್ದೇಶನದ ಚಿತ್ರ. ಬೆಂಗಳೂರು, ಮಂಡ್ಯ, ಮೈಸೂರು, ಕುಶಾಲನಗರ, ಮಡಿಕೇರಿ, ಶಿವಮೊಗ್ಗ, ಮಂಗಳೂರು, ಕುಂದಾಪುರ ಹಾಗೂ ವಿಜಯಪುರದ ರಮಣೀಯ ಸ್ಥಳಗಳಲ್ಲಿ 45 ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಮನು DB ಹಳ್ಳಿ ಛಾಯಾಗ್ರಹಣ ಹಾಗೂ ಮುನಿರಾಜ್ ಅವರ ಸಂಕಲನವಿರುವ ಈ ಚಿತ್ರದ ಪ್ರಥಮಪ್ರತಿ ಸಿದ್ದವಿದ್ದು, ಸದ್ಯದಲೇ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಲಿದೆ.

ನಿರ್ಮಾಪಕರಾದ M ನಂಜುಂಡ ರೆಡ್ಡಿ (ನಡುವಲಮನೆ) ಚಿತ್ರಕ್ಕೆ ಯಾವುದೇ ರೀತಿಯ ಕೊರತೆ ಬಾರದಂತೆ ಅದ್ದೂರಿಯಾಗಿ ಚಿತ್ರವನ್ನು ನಿರ್ಮಿಸಿದ್ದಾರೆ,  ಚಿತ್ರಕ್ಕೆ ಮೇಲ್ವಿಚಾರಣೆ ಜೈಪ್ರಸಾದ್ ಕಲ್ಯಾಣಿ (ಜಗಳೂರು) ನಿರ್ವಹಿಸಿದ್ದಾರೆ. ಏಪ್ರಿಲ್ ಮೊದಲ ವಾರದಲ್ಲಿ ಬಿಡುಗಡೆಯಾಗಲು ಸಜ್ಜಾಗಿರುವ ಈ ಚಿತ್ರ ಪ್ರೇಕ್ಷಕನಿಗೆ ಹೊಸ ಅನುಭವಗಳನ್ನು ನೀಡುವುದಲ್ಲದೆ ಹಳೆಯ ನೆನಪುಗಳನ್ನು ನೆನಪು ಹಾಕುವ ಹೊಸ ಭಾವವನ್ನು ನೀಡುತ್ತದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031355 0 0 0
<![CDATA[ತವರು ಜಿಲ್ಲೆಯಲ್ಲೇ ಸಿದ್ದರಾಮಯ್ಯಗೆ ಭಾರೀ ಅಪಮಾನ!]]> https://publictv.in/insult-to-siddaramaiah-in-his-home-district/ Thu, 16 Feb 2023 03:54:19 +0000 https://publictv.in/?p=1031356 ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಪ್ರಜಾಧ್ವನಿ ಸಮಾವೇಶದಲ್ಲಿ ಅಪಮಾನ ಮಾಡಿರುವ ಘಟನೆ ಹೆಚ್.ಡಿ ಕೋಟೆಯಲ್ಲಿ ನಡೆದಿದೆ. ಸಮಾವೇಶದಲ್ಲಿ ವೇದಿಕೆ ಮೇಲಿನ ಬ್ಯಾನರ್‍ನಲ್ಲಿ 31 ನಾಯಕರ ಫೋಟಗಳಿದ್ದರೂ ಸಿದ್ದರಾಮಯ್ಯ ಅವರ ಫೋಟೋ (Photo) ಮಾತ್ರ ಇಲ್ಲ. ತವರು ಜಿಲ್ಲೆಯಲ್ಲೇ ಸಿದ್ದರಾಮಯ್ಯ ಅವರ ವರ್ಚಸ್ಸು ಕುಗ್ಗಿಸುವ ತಂತ್ರವಾಗಿ ಇದು ಕಾಣಿಸಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಕುರಿತ ಹೇಳಿಕೆಗೆ ಅಶ್ವಥ್ ನಾರಾಯಣ್ ವಿಷಾದ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ (D.K.Shivakumar) ಪಕ್ಕದಲ್ಲಿ ಕುಳಿತಿದ್ದ ಶಾಸಕ ಅನಿಲ್ ಚಿಕ್ಕಮಾದು ಸಹ ಸಿದ್ದರಾಮಯ್ಯ ಅವರನ್ನು ಕಡೆಗಣಿಸಿರುವುದಾಗಿ ತಿಳಿದುಬಂದಿದೆ. ಶಾಸಕ ಅನಿಲ್ ಸಮಾವೇಶದಲ್ಲಿ ಮಾತನಾಡುತ್ತಾ, ನನ್ನ ತಂದೆಗೆ ಶಿವಕುಮಾರ್ ಸಾಕಷ್ಟು ಸಹಾಯ ಮಾಡಿದ್ದಾರೆ ಎಂದು ಹೊಗಳಿದ್ದಾರೆ. ಆದರೆ ಸಿದ್ದರಾಮಯ್ಯ ಅವರ ಯಾವ ಕೆಲಸಗಳನ್ನು ಪ್ರಸ್ತಾಪಿಸಿಲ್ಲ. ಚುನಾವಣೆ ಹೊತ್ತಿನ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿಯ ಫೋಟೋ ಬಳಕೆ ಮಾಡದೇ ಇರುವುದು, ಶಾಸಕರ ಭಾಷಣದಲ್ಲಿ ಸಾಧನೆ ಉಲ್ಲೇಖಿಸದೆ ಇರುವುದು ಸಿದ್ದರಾಮಯ್ಯರ ಕಡಗಣನೆಯಾಗಿ ಕಾಣಿಸಿದೆ. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ 10 ಮಂದಿ ಸಿಎಂ ಆಗುವ ಕನಸು ಹೊಂದಿದ್ದಾರೆ: ಪರಮೇಶ್ವರ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031356 0 0 0
<![CDATA[ಸೌಹಾರ್ದ ಕ್ರಿಕೆಟ್ ಆಡಲು ಹೋಗಿ ಎಡವಟ್ಟು ಮಾಡಿಕೊಂಡ ಬಿಜೆಪಿ ಕೇಂದ್ರ ಸಚಿವ]]> https://publictv.in/bjp-worker-injured-by-ball-hit-by-minister-jyotiraditya-scindia-during-friendly-cricket-match/ Thu, 16 Feb 2023 03:53:29 +0000 https://publictv.in/?p=1031367 ಭೋಪಾಲ್: ಮಧ್ಯಪ್ರದೇಶದಲ್ಲಿ (Madhya Pradesh) ಹೊಸದಾಗಿ ನಿರ್ಮಿಸಲಾದ ಕ್ರಿಕೆಟ್ ಕ್ರೀಡಾಂಗಣದಲ್ಲಿ (Cricket Stadium) ನಡೆದ ಸೌಹಾರ್ದ ಕ್ರಿಕೆಟ್ ವೇಳೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (Jyotiraditya Scindia) ಅವರು ಹೊಡೆದ ಬಾಲ್ ತಮ್ಮದೇ ಪಕ್ಷದ ಕಾರ್ಯಕರ್ತನ ತಲೆಗೆ ಬಿದ್ದು, ತೀವ್ರ ರಕ್ತಸ್ರಾವವಾದ ಘಟನೆ ನಡೆಸಿದೆ.

ಬ್ಯಾಟಿಂಗ್ ಮಾಡುವಾಗ ಸಚಿವರು ಹೊಡೆದ ಬಾಲ್ ಅನ್ನು ಕಾರ್ಯಕರ್ತ (BJP Worker) ವಿಕಾಸ್ ಮಿಶ್ರಾ ಕ್ಯಾಚ್ ಹಿಡಿಯಲು ಪ್ರಯತ್ನಿಸಿದರು. ಈ ವೇಳೆ ಕೈತಪ್ಪಿದ ಚೆಂಡು ಕಾರ್ಯಕರ್ತನ ಹಣೆಗೆ ಬಿದ್ದು ಪೆಟ್ಟಾಯಿತು. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಅವರನ್ನ ತಕ್ಷಣವೇ ಆಸ್ಪತ್ರೆಗೆ (Hospital) ಕರೆದೊಯ್ಯಲಾಯಿತು. ವೈದ್ಯರು ಹಣೆಗೆ ಹೊಲಿಗೆ ಹಾಕಿದ ನಂತರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇದನ್ನೂ ಓದಿ: ‘ಹೋಗತ್ಲಾಗ’ ಎಂದ ಪ್ರೇಮಲೋಕದ ದೊರೆ ಹಂಸಲೇಖ

ಮಧ್ಯಪ್ರದೇಶದ (Madhya Pradesh) ಇಟೌರಾದಲ್ಲಿ ಹೊಸದಾಗಿ ನಿರ್ಮಿಸಲಾದ ಕ್ರೀಡಾಂಗಣದಲ್ಲಿ, ಸೌಹಾರ್ದ ಕ್ರಿಕೆಟ್ ಆಡುವ ವೇಳೆ ಈ ಘಟನೆ ನಡೆದಿದೆ ಎಂದು ಸ್ಥಳೀಯ ಬಿಜೆಪಿ ಕಾರ್ಯಾಧ್ಯಕ್ಷ ಧೀರಜ್ ದ್ವಿವೇದಿ ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ರಾತ್ರೋ ರಾತ್ರಿ ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಏರಿಕೆ!

ವಿಕಾಸ್ ಗಾಯಗೊಂಡ ತಕ್ಷಣ ಆಟ ನಿಲ್ಲಿಸಿ ಅವರನ್ನ ಸಂಜಯ್ ಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಯಿತು. ಇಂದು ಮಾಜಿ ಸಚಿವ ರಾಜೇಂದ್ರ ಶುಕ್ಲಾ ಮತ್ತು ರೇವಾ ಸಂಸದ ಜನಾರ್ದನ್ ಮಿಶ್ರಾ ಅವರೊಂದಿಗೆ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನ ಆಸ್ಪತ್ರೆಗೆ ಭೇಟಿ ಆರೋಗ್ಯ ವಿಚಾರಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031367 0 0 0
<![CDATA[ಪ್ರಧಾನಿ ಮೋದಿ ಔತಣಕೂಟಕ್ಕೆ ಕಿಚ್ಚನಿಗೂ ಆಹ್ವಾನವಿತ್ತು: ಜೊತೆಗೆ ಜ್ವರವೂ ಇತ್ತು]]> https://publictv.in/kitchen-was-also-invited-to-pm-modis-dinner-party-and-so-was-the-fever/ Thu, 16 Feb 2023 03:50:09 +0000 https://publictv.in/?p=1031369 ಸ್ಯಾಂಡಲ್ ವುಡ್ ಹಲವು ಸಿಲೆಬ್ರಿಟಿ ಮೊನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಔತಣಕೂಟದಲ್ಲಿ ಭಾಗಿಯಾಗಿದ್ದರು. ನಟರಾದ ಯಶ್, ರಿಷಬ್ ಶೆಟ್ಟಿ, ನಿರ್ಮಾಪಕರಾದ ವಿಜಯ್ ಕಿರಗಂದೂರು ಮತ್ತು ಅಶ್ವಿನಿ ಪುನೀತ್ ರಾಜ್ ಕುಮಾರ್, ಕಾಮಿಡಿಯನ್ ಶ್ರದ್ಧಾ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿತ್ತು. ಇವರಷ್ಟೇ ಭಾಗಿಯಾಗಿದ್ದು ಚರ್ಚೆಗೂ ಕಾರಣವಾಗಿತ್ತು.

ಕನ್ನಡ ಸಿನಿಮಾ ರಂಗದಲ್ಲಿ ಇನ್ನೂ ಸಾಧಕರು ಇರುವಾಗ ಅವರನ್ನು ಯಾಕೆ ಕಡೆಗಣಿಸಲಾಯಿತು ಎನ್ನುವ ಪ್ರಶ್ನೆ ಕೂಡ ಮೂಡಿತ್ತು. ಅದರಲ್ಲೂ ಶಿವರಾಜ್ ಕುಮಾರ್, ಸುದೀಪ್ ಸೇರಿದಂತೆ ಹಲವರನ್ನು ಮೋದಿ ಯಾಕೆ ಕರೆಯಲಿಲ್ಲ ಎನ್ನುವ ಚರ್ಚೆ ಜೋರಾಗಿತ್ತು. ಇದೀಗ ಸುದೀಪ್ ಅದಕ್ಕೆ ಪ್ರತಿಕ್ರಿಯೆ ಎನ್ನುವಂತೆ ಕೆಲ ಮಾತುಗಳನ್ನು ಆಡಿದ್ದಾರೆ. ಮೋದಿ ಅವರಿಂದ ತಮಗೂ ಆಹ್ವಾನವಿತ್ತು ಎಂದು ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಮದುವೆಯ ಬಳಿಕ ಸಿಹಿ ಸುದ್ದಿ ನೀಡಿದ ಸಿದ್-ಕಿಯಾರಾ ಜೋಡಿ

ಪ್ರಧಾನಿ ನರೇಂದ್ರ ಮೋದಿ ಅವರು ತಮಗೂ ಆಹ್ವಾನ ನೀಡಿದ್ದರು. ಆದರೆ, ಜ್ವರದ ಕಾರಣದಿಂದಾಗಿ ನಾನು ಹೋಗಲಿಲ್ಲ. ಪ್ರಧಾನಿಯನ್ನು ಭೇಟಿ ಮಾಡಲು ಹಲವು ಪ್ರೊಟೊಕಾಲ್ ಇರುತ್ತವೆ. ಶೀತ ಮತ್ತು ಜ್ವರ ಇದ್ದ ಕಾರಣದಿಂದಾಗಿ ಅವರನ್ನು ಭೇಟಿ ಮಾಡಲಿಲ್ಲ. ಆರ್.ಟಿ.ಪಿ.ಸಿ.ಆರ್ ಮಾಡಿಸಬೇಕಿತ್ತು. ಜ್ವರ ಇದ್ದರಿಂದ ಭೇಟಿ ಸಾಧ್ಯವಾಗಲ್ಲ ಅನಿಸಿ ಹೋಗುವುದನ್ನು ಬಿಟ್ಟೆ ಎಂದು ಸುದೀಪ್ ಹೇಳಿಕೊಂಡಿದ್ದಾರೆ.

ಅಲ್ಲದೇ ಅವರು ಇದೀಗ ಕ್ರಿಕೆಟ್ ಪಂದ್ಯಾವಳಿಯಲ್ಲೂ ಬ್ಯುಸಿಯಾಗಿದ್ದಾರೆ. ದಿನವೂ ಪ್ರಾಕ್ಟಿಸ್ ಮ್ಯಾಚ್ ನಲ್ಲಿ ಅವರು ಪಾಲ್ಗೊಳ್ಳುತ್ತಿದ್ದಾರೆ. ಇದೇ ತಿಂಗಳಲ್ಲೇ ಪಂದ್ಯಾವಳಿ ಕೂಡ ಇರುವುದರಿಂದ ಸುದೀಪ್, ಅದರಲ್ಲಿ ಹೆಚ್ಚಿನ ರೀತಿಯಲ್ಲಿ ತೊಡಗಿಕೊಂಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031369 0 0 0
<![CDATA[ಬೊಮ್ಮಾಯಿ ಬಜೆಟ್ - ಯುಪಿ ಮಾದರಿಯಲ್ಲಿ ಮಹಿಳೆಯರ ಮನ ಗೆಲ್ಲೋಕೆ ಪ್ಲಾನ್‌?]]> https://publictv.in/karnataka-budget-2023-basavaraj-bommai-planing-to-use-up-model/ Thu, 16 Feb 2023 04:14:50 +0000 https://publictv.in/?p=1031385 ಬೆಂಗಳೂರು: ಚುನಾವಣಾ ವರ್ಷದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಬಜೆಟ್ ಸಾಕಷ್ಟು ಕುತೂಹಲ ಮೂಡಿಸಿದೆ. ಏಕೆಂದರೆ ಈ ಬಜೆಟ್‌ನಲ್ಲಿ (Karnataka Budget 2023) ಮಹಿಳೆಯರ ಮನಗೆಲ್ಲೋಕೆ ಬೊಮ್ಮಾಯಿ ಸರ್ಕಾರ ಪ್ಲಾನ್‌ ಮಾಡಿದೆ ಎನ್ನಲಾಗುತ್ತಿದೆ.

ಈಗಾಗಲೇ ಜೆಡಿಎಸ್ (JDS) ಪಂಚರತ್ನ ಯಾತ್ರೆಯಲ್ಲಿ ಮಹಿಳಾ ಸ್ವಸಹಾಯ ಸಂಘಗಳ (Women Self Help Group Society) ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದೆ, ಕಾಂಗ್ರೆಸ್ (Karnataka Congress) ಅಧಿಕಾರಕ್ಕೆ ಬಂದ್ರೆ ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂ. ಘೋಷಣೆ ಮಾಡಿದೆ. ಈ ನಿಟ್ಟಿನಲ್ಲಿ ಬೊಮ್ಮಾಯಿ ಸರ್ಕಾರ ಬಜೆಟ್‌ನಲ್ಲಿ ಹೊಸ ಯೋಜನೆಗಳನ್ನ ಘೋಷಣೆ ಮಾಡುವ ಮೂಲಕ ಮಹಿಳೆಯರ ಮನಗೆಲ್ಲೋಕೆ ಬೊಮ್ಮಾಯಿ ಪ್ಲಾನ್‌ ಮಾಡಿದ್ದಾರಾ? ಎನ್ನುವ ಬಗ್ಗೆ ಕುತೂಹಲ ಮೂಡಿಸಿದೆ.

ಕೊರೊನಾ ಸಮಯದಲ್ಲಿ ಯೋಗಿ ಸರ್ಕಾರ (Uttar Pradesh Government) ಮಹಿಳೆಯರಿಗಾಗಿ ವಿಶೇಷ ಯೋಜನೆಗಳನ್ನ ಘೋಷಣೆ ಮಾಡಿತ್ತು. ಅದರಂತೆ ರಾಜ್ಯದಲ್ಲೂ ಮಹಿಳೆಯರ ಓಲೈಕೆಗೆ ಬೊಮ್ಮಾಯಿ ಪ್ಲಾನ್‌ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಚುನಾವಣೆ ಬಜೆಟ್ ನಲ್ಲಿ ಮಹಿಳೆಯರಿಗೆ ಈ ವರ್ಷ ಬಂಪರ್ ನಿರೀಕ್ಷೆಗಳ ಸಾಧ್ಯತೆ ಎಂದು ಹೇಳಲಾಗಿದೆ. ಇದನ್ನೂ ಓದಿ: ರಾಜಸ್ಥಾನದಲ್ಲಿ ನಿರುದ್ಯೋಗಿ ಯುವತಿಯರಿಗೆ 2,500 ರೂ. ಇನ್ನೂ ನೀಡಿಲ್ಲ ಯಾಕೆ – ಕಾಂಗ್ರೆಸ್‌ಗೆ ಬಿಜೆಪಿ ಪ್ರಶ್ನೆ

ಬೊಮ್ಮಾಯಿ ಬಜೆಟ್ ಪ್ಲಾನ್‌ ಏನು?: ಮಹಿಳಾ ಸ್ವಸಹಾಯ ಸಂಘಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಅಥವಾ ಕಡಿಮೆ ಬಡ್ಡಿ ದರದಲ್ಲಿ ಹೆಚ್ಚು ಅನುದಾನ ನೀಡುವ ಸಾಧ್ಯತೆ. ಸ್ವಂತ ಉದ್ಯೋಗ ಮಾಡುವ ಮಹಿಳೆಯರಿಗೆ ವಿಶೇಷ ಆರ್ಥಿಕ ಸಹಾಯ ಯೋಜನೆ ಜಾರಿ ಸಾಧ್ಯತೆ. ಮಹಿಳಾ ಸ್ವಸಹಾಯ ಸಂಘಗಳ ಸಾಲಮನ್ನಾ ಮಾಡೋ ಬಗ್ಗೆ ಚಿಂತನೆ. ಇದನ್ನೂ ಓದಿ: ಸೌಹಾರ್ದ ಕ್ರಿಕೆಟ್ ಆಡಲು ಹೋಗಿ ಎಡವಟ್ಟು ಮಾಡಿಕೊಂಡ ಬಿಜೆಪಿ ಕೇಂದ್ರ ಸಚಿವ

ಮಹಿಳೆಯರ ಆರೋಗ್ಯಕ್ಕಾಗಿ ವಿಶೇಷ ಯೋಜನೆ ಘೋಷಣೆ ಸಾಧ್ಯತೆ. ರೈತ ಮಹಿಳೆ ಪ್ರೋತ್ಸಾಹ ಧನ, ಅಥವಾ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಘೋಷಣೆ ಸಾಧ್ಯತೆ. ಹಿಂದುಳಿದ ವರ್ಗದ ಮಹಿಳಾ ಉದ್ಯಮಿಗಳಿಗೆ ಉದ್ಯಮ ಪ್ರಾರಂಭಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ. ಪದವಿ ವಿದ್ಯಾರ್ಥಿನಿಯರು, ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ಹೆಚ್ಚಳ ಸಾಧ್ಯತೆ. ವಿಧವಾ ವೇತನ, ಅಸಿಡ್ ದಾಳಿಗೆ ಒಳಗಾದ ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಮಾಶಾಸನ ಹೆಚ್ಚಳ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031385 0 0 0
<![CDATA[ಮಂಸೋರೆ ನಿರ್ದೇಶನದ ‘19.20.21’ ಚಿತ್ರದ ಟ್ರೈಲರ್ ರಿಲೀಸ್]]> https://publictv.in/trailer-release-of-19-20-21-directed-by-mansore/ Thu, 16 Feb 2023 04:20:21 +0000 https://publictv.in/?p=1031388 ನಿರ್ದೇಶಕ ಮಂಸೋರೆ ‘19.20.21’ ಸಿನಿಮಾ ಮೂಲಕ ಹೊಸ ಕ್ರಾಂತಿ ಸೃಷ್ಟಿಸಲು ಸಜ್ಜಾಗಿದ್ದಾರೆ. ಟೀಸರ್ ಮೂಲಕ ಬಹಳ ನಿರೀಕ್ಷೆ ಮೂಡಿಸಿರುವ ಈ ಚಿತ್ರ ಇದೀಗ  ಕುತೂಹಲ ಭರಿತ ಟ್ರೈಲರ್ ಬಿಡುಗಡೆ ಮಾಡಿದೆ. ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಹಾಗೂ ನಾದಬ್ರಹ್ಮ ಹಂಸಲೇಖ ಚಿತ್ರದ ಬಹು ನಿರೀಕ್ಷಿತ ಟ್ರೈಲರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ನಿರ್ದೇಶಕ ಮಂಸೋರೆ ಮಾತನಾಡಿ ನೈಜ ಘಟನೆ ಆಧರಿಸಿದ ಸಿನಿಮಾವಿದು. ಕರಾವಳಿಯಲ್ಲಿ ಎರಡು ದಶಕಗಳ ಕಾಲ ಒಂದು ಸಮುದಾಯ ಅನುಭವಿಸಿದ ನೋವು, ಆ ನೋವಿನ ವಿರುದ್ಧ ನಡೆಸಿದ ಹೋರಾಟ ಈ ಸಿನಿಮಾ ಮಾಡಲು ಸ್ಪೂರ್ತಿ. ಈ ಘಟನೆಗೆ ಸಂಬಂಧಿಸಿದಂತೆ ಕಳೆದ ಒಂಭತ್ತು ವರ್ಷದಿಂದ ಅಧ್ಯಯನ ಮಾಡಿ ಮಾಹಿತಿ ಕಲೆ ಹಾಕಿದ್ದೇನೆ. 2021ರಲ್ಲಿ ಘಟನೆಗೆ ಸಂಬಂಧಿಸಿದ ತೀರ್ಪು ಬಂದ ಮೇಲೆ ಸಿನಿಮಾ ಮಾಡಲು ನಿರ್ಧರಿಸಿದ್ವಿ. ನಾನು, ವೀರೇಂದ್ರ ಮಲ್ಲಣ್ಣ ಮತ್ತು ಸಂತೋಷ್ ಮೂರು ಜನ ಈ ಘಟನೆಗೆ ಸಂಬಂಧಿಸಿದ ಮಾಹಿತ ಕಲೆ ಹಾಕಿ ಸ್ಕ್ರಿಪ್ಟ್ ಮಾಡಿದ್ದೇವೆ. ಸಮುದಾಯದ ಒಬ್ಬ ಹುಡುಗನ ಹೋರಾಟದ ಕಥೆ ಇದು. ನಿರ್ಮಾಪಕರಾದ ದೇವರಾಜ್ ಹಾಗೂ ಸಹ ನಿರ್ಮಾಪಕರಾದ ಸತ್ಯ ಹೆಗ್ಡೆ ಕಥೆ ಕೇಳಿ ಸಿನಿಮಾ ನಿರ್ಮಾಣಕ್ಕೆ ಒಪ್ಪಿಕೊಂಡ್ರು. ಎಲ್ಲರೂ ಸಿನಿಮಾ ನೋಡಿ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

ಸಹ ನಿರ್ಮಾಪಕರಾದ ಸತ್ಯ ಹೆಗ್ಡೆ ಮಾತನಾಡಿ ಚಿತ್ರದ ಸ್ಕ್ರಿಪ್ಟ್ ತುಂಬಾ ಇಷ್ಟ ಆಯ್ತು. ರೆಗ್ಯೂಲರ್ ಸಿನಿಮಾ ಬಿಟ್ಟು ನೈಜ ಘಟನೆ ಆಧಾರಿತ ಹಾಗೂ ಪ್ರಯೋಗಾತ್ಮಕ ಸಿನಿಮಾ ಮಾಡೋಣ ಎಂದು ನಿರ್ಧರಿಸಿದ್ವಿ. ಒಂದೊಳ್ಳೆ ಕಥೆಗೆ, ಚಿತ್ರತಂಡಕ್ಕೆ ಸಪೋರ್ಟ್ ಆಗಿ ಇದ್ದೇನೆ ಎಂದು ತಿಳಿಸಿದ್ರು. ಇದನ್ನೂ ಓದಿ:`ಬಿಗ್ ಬಾಸ್’ ಖ್ಯಾತಿಯ ಅಕ್ಷತಾ ಕುಕ್ಕಿ ಮದುವೆ ಡೇಟ್ ಫಿಕ್ಸ್

ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಮಾತನಾಡಿ ಈ ಚಿತ್ರದ ಟ್ರೇಲರ್ ನೋಡಿದ ಮೇಲೆ ಸಮಾಜಕ್ಕೆ, ಸರ್ಕಾರಕ್ಕೆ, ವ್ಯವಸ್ಥೆಗೆ ಬೇಕಾಗಿರುವ ಸಿನಿಮಾವನ್ನು ಮಂಸೋರೆ ಹಾಗೂ ಅವರ ತಂಡ ನೀಡಿದೆ ಎನ್ನಿಸುತ್ತೆ. ಮಂಸೋರೆ ಅವರ ಬರವಣಿಗೆ, ಮಾಡುವ ಸಿನಿಮಾಗಳು ಸಮಾಜದಲ್ಲಿ ಬದಲಾವಣೆಗೆ ಸಾಕ್ಷಿಯಾಗಿವೆ. ಯುವ ಸಮೂಹಕ್ಕೆ, ಪ್ರಜ್ಞಾವಂತರಿಗೆ ಹಾಗೂ ಸಮಾಜದಲ್ಲಿ ಘಾತುಕ ಶಕ್ತಿಗಳಾಗಿ ಕೆಲಸ ಮಾಡಲು ಹೊರಡುತ್ತಿರುವವರು ಈ ಸಿನಿಮಾ ನೋಡಿದ ಮೇಲೆ ವಾಪಾಸ್ಸು ಸಾಮಾಜಿಕ ನ್ಯಾಯದ ಪರವಾಗಿ ಬರುದ ಸಾಧ್ಯತೆ ತುಂಬಾ ಇದೆ. ಎಲ್ಲರೂ ಸಿನಿಮಾ ನೋಡಿ ಚಿತ್ರತಂಡಕ್ಕೆ  ಬೆಂಬಲ ನೀಡಿ ಎಂದು ತಿಳಿಸಿದ್ರು.

ನಾದಬ್ರಹ್ಮ ಹಂಸಲೇಖ ಮಾತನಾಡಿ ಸಂವಿಧಾನದ ಹಿನ್ನೆಲೆ ಇಟ್ಟುಕೊಂಡು ಟೈಟಲ್ ಇಟ್ಟಿರೋದು ಭಾರತೀಯ ಚಿತ್ರರಂಗದಲ್ಲಿ ಇದೆ ಮೊದಲು. ಇತ್ತೀಚೆಗೆ ಸಂವಿಧಾನವನ್ನು ರಕ್ಷಿಸಲು ಎಲ್ಲರೂ ಮುಂದೆ ನಿಂತಿದ್ದಾರೆ. ಇದೇ ಸಂದರ್ಭದಲ್ಲಿ ಸಿನಿಮಾ ಎಂಬ ಪ್ರಚಂಡ ಮಾಧ್ಯಮದ ಮೂಲಕ ಮಂಸೋರೆ ‘19.20.21’ ಚಿತ್ರದ ಮೂಲಕ ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತಿದ್ದಾರೆ. ಇದೇ ರೀತಿಯ ಇನ್ನಷ್ಟು ಉತ್ತಮ ಸಿನಿಮಾಗಳನ್ನು ಮಂಸೋರೆ ಮಾಡಲಿ ಎಂದು ನಿರ್ದೇಶಕರಿಗೆ ಹಾಗೂ ಚಿತ್ರತಂಡಕ್ಕೆ ಶುಭ ಹಾರೈಸಿದ್ರು.

ಚಿತ್ರದಲ್ಲಿ ರಂಗಭೂಮಿ ಕಲಾವಿದ ಶೃಂಗ ಬಿ. ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಬಾಲಾಜಿ ಮನೋಹರ್, ಸಂಪತ್, ಎಂ.ಡಿ ಪಲ್ಲವಿ, ವಿಶ್ವಕರ್ಣ, ಮಹದೇವ್ ಹಡಪದ್, ಉಗ್ರಂ ಸಂದೀಪ್ ಒಳಗೊಂಡ ಪ್ರತಿಭಾನ್ವಿತರ ತಾರಾಗಣ ಚಿತ್ರದಲ್ಲಿದೆ. ಶಿವು ಬಿ. ಕೆ. ಕುಮಾರ್ ಛಾಯಾಗ್ರಹಣ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ ಚಿತ್ರಕ್ಕಿದ್ದು, ಬಿಂದು ಮಾಲಿನಿ ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಸುರೇಶ್ ಆರ್ಮುಗಂ ಸಂಕಲನ, ವೀರೇಂದ್ರ ಮಲ್ಲಣ್ಣ ಮತ್ತು ಅವಿನಾಶ್ ಜಿ ಸಂಭಾಷಣೆ, ಮಂಸೋರೆ ಮತ್ತು ವೀರೇಂದ್ರ ಮಲ್ಲಣ್ಣ ಚಿತ್ರಕಥೆ, ಕಿರಣ್ ಕಾವೇರಪ್ಪ ಸಾಹಿತ್ಯ ಚಿತ್ರಕ್ಕಿದೆ. ದೇವರಾಜ್ ಆರ್ ‘19.20.21’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031388 0 0 0
<![CDATA[Tripura Assembly Electionsː ಬಿಗಿ ಭದ್ರೆತೆಯಲ್ಲಿ ಮತದಾನ, ತೃತೀಯಲಿಂಗಿಗಳಿಂದಲೂ ವೋಟಿಂಗ್]]> https://publictv.in/tripura-assembly-elections%cb%90-transgender-voters-queue-up-at-west-tripura/ Thu, 16 Feb 2023 05:48:55 +0000 https://publictv.in/?p=1031399 ಅಗರ್ತಲಾ: ತ್ರಿಪುರಾ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ (Tripura Assembly Elections) ಆರಂಭವಾಗಿದ್ದು, ರಾಜ್ಯದ ಎಲ್ಲ ಕಡೆ ಬಿಗಿ ಭದ್ರತೆ ನಿಯೋಜನೆ ಮಾಡಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಗಿಟ್ಟೆ ಕಿರಣ್ ಕುಮಾರ್ ದಿನಕರ್ರೋ ತಿಳಿಸಿದ್ದಾರೆ.

ಗುರುವಾರ (ಫೆ.16) ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಬೆಳಗ್ಗೆ 9 ಗಂಟೆ ವೇಳೆಗೆಲ್ಲಾ ಶೇ. 13.92 ಮತದಾನ ನಡೆದಿದೆ. ತೃತೀಯ ಲಿಂಗಿಗಳೂ ಇದರಲ್ಲಿ ಮತದಾನ ಮಾಡಿರುವುದು ವಿಶೇಷ. ಚುನಾವಣಾ ಭದ್ರತೆಗಾಗಿ 11 ಸಾವಿರ ಪೊಲೀಸ್ ಸಿಬ್ಬಂದಿ ಹಾಗೂ 400 ಸಿಆರ್‌ಪಿಎಫ್ (CRPF) ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ.

ಚುನಾವಣೆಯಲ್ಲಿ ಸ್ಥಳೀಯ ಪಕ್ಷಗಳು ಸೇರಿದಂತೆ ಬಿಜೆಪಿ (BJP), ಕಾಂಗ್ರೆಸ್ (Congress, ಕಮ್ಯುನಿಸ್ಟ್ ಪಕ್ಷಗಳು ಸ್ಪರ್ಧೆ ಮಾಡಿವೆ. ಬಿಜೆಪಿ 55 ಸ್ಥಾನಗಳಲ್ಲಿ ಸ್ಪರ್ಧೆ ಮಾಡುತ್ತಿದ್ದು 6 ಸ್ಥಾನಗಳನ್ನು ಮಿತ್ರ ಪಕ್ಷಗಳಿಗೆ ಬಿಟ್ಟುಕೊಟ್ಟಿದೆ. ಇದನ್ನೂ ಓದಿ: ಬೊಮ್ಮಾಯಿ ಬಜೆಟ್ – ಯುಪಿ ಮಾದರಿಯಲ್ಲಿ ಮಹಿಳೆಯರ ಮನ ಗೆಲ್ಲೋಕೆ ಪ್ಲಾನ್‌?

ಕಾಂಗ್ರೆಸ್ ಪಕ್ಷ, ಕಮ್ಯುನಿಸ್ಟ್ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡಿದ್ದು 13 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದೆ. ಎಡ ಪಕ್ಷಗಳಾದ ಸಿಪಿಐ, ಫಾರ್ವರ್ಡ್ ಬ್ಲಾಕ್, CPI(M), ಆರ್‌ಎಸ್‌ಪಿ ಪಕ್ಷಗಳು 47 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿವೆ. ಸ್ಥಳೀಯ ಪಕ್ಷ ತ್ರಿಪುರಾ ಮೊರ್ಚಾ 42 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದೆ.

ಸುಮಾರು 3,337 ಮತಗಟ್ಟೆಗಳಲ್ಲಿ (Polling Booth) ಮತದಾನ ನಡೆಯುತ್ತಿದೆ. ಒಟ್ಟು ಮತಗಟ್ಟೆಗಳಲ್ಲಿ 1,100 ಮತಗಟ್ಟೆಗಳನ್ನು ಸೂಕ್ಷ್ಮ ಮತ್ತು 28 ಮತಗಟ್ಟೆಗಳನ್ನು ಅತಿಸೂಕ್ಷ್ಮ ಎಂದು ಗುರುತಿಸಲಾಗಿದೆ. ಮತದಾರರು ಸರತೀ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ಇದನ್ನೂ ಓದಿ: ಸೌಹಾರ್ದ ಕ್ರಿಕೆಟ್ ಆಡಲು ಹೋಗಿ ಎಡವಟ್ಟು ಮಾಡಿಕೊಂಡ ಬಿಜೆಪಿ ಕೇಂದ್ರ ಸಚಿವ

ಈ ವೇಳೆ ನಾಯಕರ ಜಟಾಪಟಿಯೂ ನಡೆದಿದೆ. ನರೇಂದ್ರ ಮೋದಿ, ಅಮಿತ್ ಶಾ ಅಭಿವೃದ್ಧಿ ಸರ್ಕಾರಕ್ಕೆ ಮತದಾನ ಮಾಡಿ ಎಂದು ಬಿಜೆಪಿ ಬೆಂಬಲಿಸುವಂತೆ ಕೋರಿದರೆ, ಯಾರ ಒತ್ತಡಕ್ಕೂ ಮಣಿಯದೇ ಪಾರದರ್ಶಕವಾಗಿ ಮತದಾನ ಮಾಡಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031399 0 0 0
<![CDATA[ಸಿದ್ದರಾಮಯ್ಯ ಕುರಿತ ಹೇಳಿಕೆಗೆ ಅಶ್ವಥ್ ನಾರಾಯಣ್ ವಿಷಾದ]]> https://publictv.in/minister-aswath-narayan-regrets-statement-about-siddaramaiah/ Thu, 16 Feb 2023 05:46:32 +0000 https://publictv.in/?p=1031402 ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ತಾವು ನಿಡಿದ್ದ ಹೇಳಿಕೆಗೆ ಇಂದು (ಗುರುವಾರ) ಸಚಿವ ಅಶ್ವಥ್ ನಾರಾಯಣ್ (Ashwath Narayan) ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಚಿವರು, ಮಂಡ್ಯದಲ್ಲಿ ಟಿಪ್ಪು-ಸಿದ್ದರಾಮಯ್ಯ (Siddaramaiah) ಹೋಲಿಸಿ ತಾನು ಮಾತಾಡಿದ್ದು, ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ ಎಂದು ತಿಳಿಸಿದ್ದಾರೆ.

ಟ್ವೀಟ್‍ನಲ್ಲೇನಿದೆ..?: ಮಂಡ್ಯ (mandya) ದಲ್ಲಿ ಟಿಪ್ಪು (Tippu) -ಸಿದ್ದರಾಮಯ್ಯ ಅವರನ್ನು ಹೋಲಿಸಿ ಆಡಿರುವ ಮಾತುಗಳು ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ. ರಾಜಕೀಯದಲ್ಲಿ ವಾಗ್ದಾಳಿ ಒಂದು ಅವಿಭಾಜ್ಯ ಅಂಗವಾಗಿದೆ. ನಾನು ಆಡಿರುವ ಮಾತುಗಳನ್ನು ಆ ಚೌಕಟ್ಟಿನಲ್ಲೇ ನೋಡಬೇಕು. ಇದು ಆರೋಗ್ಯಕರ ಪ್ರಜಾತಂತ್ರಕ್ಕೆ ಅಗತ್ಯವಾಗಿದೆ.

ಸಾಂದರ್ಭಿಕವಾಗಿ ಆಡು ಭಾಷೆಯಲ್ಲಿ ಸೋಲಿಸಿ ಎಂಬ ಅರ್ಥದಲ್ಲಿ ಹೇಳಿರುವ ಮಾತನ್ನು ತಮಗೆ ಬೇಕಾದ ಹಾಗೆ ಅರ್ಥೈಸಿಕೊಂಡು, ಮಾತನಾಡುತ್ತಿರುವ ಸಿದ್ದರಾಮಯ್ಯ ಅವರ ಭಾಷಾ ಪ್ರಾವೀಣ್ಯತೆ, ಅವರು ಬಳಸುವ (ಗ್ರಾಮೀಣ!) ಪದಗಳು ಏನೆಂಬುದನ್ನು ರಾಜ್ಯದ ಜನತೆಯೇ ನೋಡಿದೆ. ಇದನ್ನೂ ಓದಿ: ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕ್ಬೇಕು: ಅಶ್ವಥ್ ನಾರಾಯಣ್

ಅಷ್ಟಕ್ಕೂ, ಟಿಪ್ಪುವಿನಲ್ಲಿರುವ ಕಟುಕತನದ ಮನಸ್ಥಿತಿ ನಮ್ಮ ಮಂಡ್ಯದ ಜನತೆಗೆ ಇಲ್ಲ. ಪ್ರಧಾನಿಯವರನ್ನು ನರ ಹಂತಕ ಎನ್ನುವುದು, ಮುಖ್ಯಮಂತ್ರಿ ಅವರಿಗೆ ಮನೆ ಹಾಳಾಗ ಎನ್ನುವುದು ಸಿದ್ದರಾಮಯ್ಯ ಅವರ ಸಂಸ್ಕೃತಿ ಆಗಿರಬಹುದು. ಆದರೆ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಬೇಕು ಎನ್ನುವ ಅರ್ಥದಲ್ಲಷ್ಟೇ ನಾನು ಆ ಮಾತನ್ನಾಡಿದ್ದೇನೆ. ಅದರಿಂದ ಅವರಿಗೆ ನೋವುಂಟಾಗಿದ್ದಾರೆ ವಿಷಾದಿಸುತ್ತೇನೆ ಎಂದು ಟ್ವಿಟ್ಟರ್‍ನಲ್ಲಿ ಬರೆದುಕೊಂಡಿದ್ದಾರೆ.

ಅಶ್ವಥ್ ನಾರಾಯಣ್ ಹೇಳಿದ್ದೇನು..?: ಮಂಡ್ಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದ್ದ ಸಚಿವ ಅಶ್ವಥ್ ನಾರಾಯಣ್, ಮಂಡ್ಯ ಜನರಿಗೆ ರಾಜಕೀಯ ಬದಲಾವಣೆ ಮಾಡುವ ಶಕ್ತಿ ಇದೆ. ಮಂಡ್ಯದವರು ಮನಸ್ಸು ಮಾಡಿದ್ರೆ ಏನು ಬೇಕಾದರೂ ಸಾಧಿಸುತ್ತಾರೆ. ಇದನ್ನೂ ಓದಿ: ನನ್ನ ಹತ್ಯೆಗೆ ನೀವೇ ಕೋವಿ ಹಿಡಿದುಕೊಂಡು ಬನ್ನಿ – ಅಶ್ವಥ್‌ ನಾರಾಯಣ್‌ಗೆ ಸಿದ್ದು ತಿರುಗೇಟು

ರಾಜಕೀಯ ದಿಕ್ಸೂಚಿ ಮಂಡ್ಯದಿಂದ ಕಾಣಬೇಕು. ಹೀಗೆ ಮಾಡಲಿಲ್ಲ ಅಂದ್ರೆ ಟಿಪ್ಪು ಸುಲ್ತಾನ್ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬರುತ್ತಾರೆ. ನಿಮಗೆ ಟಿಪ್ಪು ಬೇಕಾ ಸಾವರ್ಕರ್ ಬೇಕಾ, ಟಿಪ್ಪು ಬೇಡಾ ಅಂದ್ರೆ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳಿಸಬೇಕು. ಹುರಿಗೌಡ, ನಂಜೇಗೌಡ ಟಿಪ್ಪುವನ್ನು ಹೊಡೆದು ಹಾಕಿದರು. ಅದೇ ರೀತಿ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031402 0 0 0
<![CDATA[ಪಾಪ ನಿಖಿಲ್ ಇನ್ನೂ ಯುವಕ, ಅವನಿಗೆ ವಿಚಾರ ಗೊತ್ತಿದ್ಯೋ, ಗೊತ್ತಿಲ್ವೋ?: ಚಲುವರಾಯಸ್ವಾಮಿ]]> https://publictv.in/congress-ex-minister-chaluvaraya-swamy-slams-nikhil-kumaraswamy/ Thu, 16 Feb 2023 06:14:33 +0000 https://publictv.in/?p=1031409 ಮಂಡ್ಯ: `ಕಾಂಗ್ರೆಸ್ (Congress) ಕುಮಾರಣ್ಣಗೆ ನಾಲ್ಕು ಕಾಲುಗಳಿಲ್ಲದ ಕುದುರೆ ಕೊಟ್ರು' ಎಂಬ ನಿಖಿಲ್ (Nikhil Kumaraswamy) ಹೇಳಿಕೆಗೆ ವ್ಯಂಗ್ಯವಾಡಿದ ಮಾಜಿ ಸಚಿವ ಚಲುವರಾಯಸ್ವಾಮಿ (N. Chaluvaraya Swamy), `ಪಾಪ ನಿಖಿಲ್ ಇನ್ನೂ ಯುವಕ, ಅವನಿಗೆ ವಿಚಾರ ಗೊತ್ತಿದ್ಯೋ, ಗೊತ್ತಿಲ್ವೋ? ಎಂದು ಕುಟುಕಿದ್ದಾರೆ.

ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲೂಕಿನ ಡಿ.ಕೋಡಿಹಳ್ಳಿಯಲ್ಲಿ ಮಾತನಾಡಿದ ಅವರು, 37 ಸೀಟು ಗೆದ್ದ ಕುಮಾರಸ್ವಾಮಿ (HD Kumaraswamy) ಅವರನ್ನ ನಾವು ಮುಖ್ಯಮಂತ್ರಿ ಮಾಡಿದ್ದೆವು. 37 ಸೀಟ್ ಗೆದ್ದರೂ ಅದೇ ಸಿಎಂ ಸೀಟು, 120 ಸೀಟ್ ಗೆದ್ದರೂ ಅದೇ ಸಿಎಂ ಸೀಟು. ಕಾಂಗ್ರೆಸ್‌ಗೆ ಬೇಕಾಗಿದ್ದು ಬಿಜೆಪಿಯನ್ನು (BJP) ದೂರವಿಡುವುದಷ್ಟೇ ಅದಕ್ಕಾಗಿ ಕುಮಾರಸ್ವಾಮಿ ಅವರನ್ನ ಕಾಂಗ್ರೆಸ್ ಮುಖ್ಯಮಂತ್ರಿ ಮಾಡಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಕುರಿತ ಹೇಳಿಕೆಗೆ ಅಶ್ವಥ್ ನಾರಾಯಣ್ ವಿಷಾದ

5 ವರ್ಷಗಳೂ ಕುಮಾರಸ್ವಾಮಿ ಅವರೇ ಸಿಎಂ ಆಗಿ ಇರಬಹುದಿತ್ತು, ಒಳ್ಳೆಯ ಕೆಲಸ ಮಾಡಬಹುದಿತ್ತು. ಆದರೆ ಅವರ ಪಕ್ಷದ ಅಧ್ಯಕ್ಷರೇ ಪಕ್ಷ ಬಿಟ್ಟು ಹೋದರೆ ಅದಕ್ಕಿಂತ ಇನ್ನೇನು ಹೇಳೋಕೆ ಆಗುತ್ತೆ. ಚುನಾವಣೆ ಬಂದಿದೆ ಅಂತಾ ಹೀಗೆ ಹೇಳ್ತಾರೆ. ಆದರೆ ಹೆಚ್‌ಡಿಕೆಗೆ ಕಾಂಗ್ರೆಸ್ ನಿಂದ ಯಾವುದೇ ಅಡಚಣೆ ಆಗಿರಲಿಲ್ಲ, ಅದರ ಚರ್ಚೆಗೆ ಇದು ಸಂದರ್ಭವೂ ಅಲ್ಲ ಎಂದು ಚಲುವರಾಯಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ತವರು ಜಿಲ್ಲೆಯಲ್ಲೇ ಸಿದ್ದರಾಮಯ್ಯಗೆ ಭಾರೀ ಅಪಮಾನ!

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031409 0 0 0
<![CDATA[ಕಾಂಗ್ರೆಸ್‍ನಲ್ಲಿ 10 ಮಂದಿ ಸಿಎಂ ಆಗುವ ಕನಸು ಹೊಂದಿದ್ದಾರೆ: ಪರಮೇಶ್ವರ್]]> https://publictv.in/10-people-in-congress-have-dreams-of-becoming-cm-says-g-parameshwar/ Thu, 16 Feb 2023 06:20:22 +0000 https://publictv.in/?p=1031410 ತುಮಕೂರು: ಕಾಂಗ್ರೆಸ್ (Congress) ನಲ್ಲಿ 10 ಜನ ಸಿಎಂ ಆಗುವ ಆಸೆ ಇಟ್ಟುಕೊಂಡಿದ್ದಾರೆ. ಅದರಲ್ಲಿ ನಾನೂ ಒಬ್ಬ ಎಂದು ಹೇಳುವ ಮೂಲಕ ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ (G. Parameshwar) ಅವರು ಮತ್ತೊಮ್ಮೆ ಸಿಎಂ ಆಗುವ ಕನಸನ್ನು ಬಿಚ್ಚಿಟ್ಟಿದ್ದಾರೆ.

ತುಮಕೂರು (Tumakuru) ಜಿಲ್ಲೆಯ ಮಧುಗಿರಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮಲ್ಲಿ ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಮಾಡುವುದಿಲ್ಲ. ದಲಿತ ಮುಖ್ಯಮಂತ್ರಿ ಎನ್ನುವ ಪ್ರಶ್ನೆ ನಮ್ಮಲ್ಲಿ ಬರುವುದಿಲ್ಲ. ನಮ್ಮಲ್ಲಿ ಆಯಾ ಸಂದರ್ಭದಲ್ಲಿ ಯಾರು ಸಮರ್ಥರಿದ್ದಾರೆ ಅಂತಹವರನ್ನು ಮುಖ್ಯಮಂತ್ರಿ ಮಾಡುತ್ತಾರೆ. ಆಕಸ್ಮಿಕವಾಗಿ ಆ ಸಂದರ್ಭದಲ್ಲಿ ಆ ಜಾತಿಯವರು ಆದರೆ ಏನು ಮಾಡಲೂ ಆಗುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ ಕುರಿತ ಹೇಳಿಕೆಗೆ ಅಶ್ವಥ್ ನಾರಾಯಣ್ ವಿಷಾದ

ನಿಮಗೆ ಸಿಎಂ (Chief Minister) ಆಗುವ ಆಸೆ ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕೀಯ ಯಾಕೆ ಮಾಡುತ್ತಿದ್ದೇನೆ ಹೇಳಿ? ಅಧಿಕಾರಕ್ಕೆ ಬರಬೇಕು ಎಂದು ಅಲ್ಲವೇ? ಮುಖ್ಯಮಂತ್ರಿ ಆಗಬೇಕು ಎನ್ನುವುದು ಎಲ್ಲರಿಗೂ ಆಸೆ ಇರುತ್ತದೆ. ನಮ್ಮ ಪಕ್ಷದಲ್ಲಿ ಒಂದು ಹತ್ತು ಜನರಿಗೆ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇದೆ. ಅದರಲ್ಲಿ ನಾನೂ ಒಬ್ಬ ಎಂದು ಹೇಳಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031410 0 0 0
<![CDATA[ತಮಿಳು ನಟ ಯೋಗಿ ಬಾಬುಗೆ ವಿಶೇಷ ಉಡುಗೊರೆ ನೀಡಿದ ಎಂ.ಎಸ್ ಧೋನಿ]]> https://publictv.in/ms-dhoni-gifting-an-autographed-bat-that-he-used-in-the-nets-to-tamil-star-yogi-babu-cricket-news/ Thu, 16 Feb 2023 06:34:43 +0000 https://publictv.in/?p=1031418 ಕಾಲಿವುಡ್ (Kollywood) ನಟ ಯೋಗಿ ಬಾಬು (Actor Yogi Babu) ಅವರು ಇದೀಗ ಎಂ.ಎಸ್ ಧೋನಿ ಅವರ ನಿರ್ಮಾಣದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೀಗ ಯೋಗಿ ಬಾಬು ಅವರಿಗೆ ಧೋನಿ (M.s Dhoni) ಅವರು ಸರ್ಪ್ರೈಸ್ ಗಿಫ್ಟ್‌ವೊಂದನ್ನ ನೀಡಿದ್ದಾರೆ. ಈ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಎಂ.ಎಸ್ ಧೋನಿ ಅವರ ಚೊಚ್ಚಲ ನಿರ್ಮಾಣದ ಸಿನಿಮಾ `ಲೆಟ್ಸ್ ಗೆಟ್ ಮ್ಯಾರೀಡ್' (Lets Get Married) ಈ ಚಿತ್ರದ ನಾಯಕ ಯೋಗಿ ಬಾಬು ಅವರಿಗೆ ಧೋನಿ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ. ಎಂಎಸ್‌ಡಿ ಅವರು ತನ್ನ ಅಟೋಗ್ರಾಫ್ ಇರುವ ಬ್ಯಾಟ್‌ವೊಂದನ್ನು ಯೋಗಿ ಅವರಿಗೆ ಗಿಫ್ಟ್ ಆಗಿ ನೀಡಿದ್ದಾರೆ. ಈ ಫೋಟೋವನ್ನು ಯೋಗಿ ಬಾಬು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಸಖತ್ ವೈರಲ್ ಆಗುತ್ತಿದೆ. ಲೆಟ್ಸ್ ಗೆಟ್ ಮ್ಯಾರೀಡ್ `ಎಲ್‌ಜಿಎಂ' ಎಂಬುದು ಸಿನಿಮಾ ಟೈಟಲ್‌ನ ಶಾರ್ಟ್ ಫಾರ್ಮ್‌. ರಮೇಶ್ ತಮಿಳ್‌ಮಣಿ ನಿರ್ದೇಶನದ ಈ ಚಿತ್ರಕ್ಕೆ ಸಾಕ್ಷಿ ಸಿಂಗ್ ಧೋನಿ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಈ ಸಿನಿಮಾದಲ್ಲಿ ಯೋಗಿ ಬಾಬು ಜೊತೆಗೆ ಹರೀಶ್ ಕಲ್ಯಾಣ್, ಇವಾನ, ನದಿಯಾ ಸೇರಿದಂತೆ ದೊಡ್ಡ ತಾರಾಗಣ ಇರಲಿದೆ. ಇದೊಂದು ಫ್ಯಾಮಿಲಿ ಮನರಂಜನೆಯ ಸಿನಿಮಾವಾಗಿದೆ. ಇನ್ನೂ ಧೋನಿ ಅವರಿಗೂ ತಮಿಳುನಾಡಿಗೂ ಉತ್ತಮ ನಂಟಿದೆ. ಇದಕ್ಕೆ ಕಾರಣ ಐಪಿಎಲ್. ಧೋನಿ ಅವರು ಈ ಮೊದಲಿನಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಹೀಗಾಗಿ, ತಮಿಳುನಾಡಿನಲ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈ ಕಾರಣಕ್ಕೆ ಮೊದಲ ಚಿತ್ರವನ್ನು ತಮಿಳಿನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ.

ಕ್ರಿಕೆಟ್‌ನಿಂದ ಧೋನಿ ನಿವೃತ್ತಿ ಪಡೆದ ಬಳಿಕ ಬೇರೇ ಬೇರೇ ಸಿನಿಮಾ ಯೋಜನೆಗಳಲ್ಲಿ ಆಕ್ಟೀವ್ ಆಗಿದ್ದಾರೆ. ತಮ್ಮ ನಿರ್ಮಾಣ ಸಂಸ್ಥೆ ಮೂಲಕ ವೆಬ್ ಸೀರಿಸ್ ಮತ್ತು ಮತ್ತಷ್ಟು ಸಿನಿಮಾ ಮಾಡುವ ಯೋಜನೆಯಲ್ಲಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031418 0 0 0
<![CDATA[ಐಷಾರಾಮಿ ಮನೆಗಳಲ್ಲಿ ಕಳವುಗೈದು ಚರ್ಚ್‍ಗಳಿಗೆ ಹೋಗಿ ಭಿಕ್ಷುಕರಿಗೆ ದಾನ- ಬೆಂಗ್ಳೂರಿನಲ್ಲಿ ಡಿಫರೆಂಟ್ ಕಳ್ಳ]]> https://publictv.in/burglars-from-luxury-homes-go-to-churches-and-donate-to-beggars-different-thief-in-bangalore/ Thu, 16 Feb 2023 06:50:31 +0000 https://publictv.in/?p=1031425 ಬೆಂಗಳೂರು: ಸಾಮಾನ್ಯವಾಗಿ ಕಳ್ಳರು ತಮ್ಮ ಉಪಯೋಗಕ್ಕೆ ಕಳ್ಳತನ ಮಾಡುತ್ತಾರೆ. ಆದರೆ ಸಿಲಿಕಾನ್ ಸಿಟಿಯಲ್ಲೊಬ್ಬ (Bengaluru) ಡಿಫರೆಂಟ್ ಕಳ್ಳ (Thief) ಇದ್ದಾನೆ. ಈತ ತಾನು ಕದ್ದ ಹಣವನ್ನು ಭಿಕ್ಷುಕರಿಗೆ ನೀಡುವ ಮೂಲಕ ಗಮನ ಸೆಳೆದಿದ್ದಾನೆ.

ಹೌದು. ಕದ್ದ (Stolen) ಹಣವನ್ನು ತಾನೊಬ್ಬನೇ ಬಳಸದೆ ದಾನ ಧರ್ಮ ಮಾಡುತ್ತಿದ್ದ ವಿಚಿತ್ರ ಕಳ್ಳನನ್ನು ಇದೀಗ ಅಶೋಕ ನಗರದ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಜಾನ್ ಅಲಿಯಾಸ್ ಮಂಜುನಾಥ ಎಂದು ಗುರುತಿಸಲಾಗಿದೆ. ಈತ ತಾನು ಕದ್ದ ಬೆಲೆಬಾಳುವ ವಸ್ತು ಹಾಗೂ ಹಣದ (Money) ಅರ್ಧ ಭಾಗ ದಾನವಾಗಿ ಹಂಚುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಕುರಿತ ಹೇಳಿಕೆಗೆ ಅಶ್ವಥ್ ನಾರಾಯಣ್ ವಿಷಾದ

ಕದ್ದ ಹಣ-ಒಡವೆಗಳಲ್ಲಿ ಆರೋಪಿ ದೇವಸ್ಥಾನ ಹಾಗೂ ಚರ್ಚ್‍ಗಳಿಗೆ ಕಾಣಿಕೆ ಸಲ್ಲಿಸಿ ತನ್ನ ತಪ್ಪಿಗೆ ದೇವರ ಬಳಿ ಕ್ಷಮೆಯಾಚಿಸಿ ಬರುತ್ತಿದ್ದ. ಅಲ್ಲದೆ ಭಿಕ್ಷುಕರಿಗೆ ಕೈಲಾದಷ್ಟು ಹಣ ಕೊಟ್ಟು ಬರುತ್ತಿದ್ದನು.

ಆರೋಪಿ ಈ ಹಿಂದೆ ಸಂಬಳ ಜಾಸ್ತಿ ಮಾಡಿಲ್ಲ ಎಂದು ತಾನು ಕೆಲಸ ಮಾಡಿಕೊಂಡಿದ್ದ ಮಾಲೀಕನ ಮನೆಯಲ್ಲಿಯೇ 2 ಲಕ್ಷ ರೂ.ಗಳನ್ನು ಕದ್ದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ತವರು ಜಿಲ್ಲೆಯಲ್ಲೇ ಸಿದ್ದರಾಮಯ್ಯಗೆ ಭಾರೀ ಅಪಮಾನ!

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031425 0 0 0
<![CDATA[Missile Traceː ರಷ್ಯಾದ 6 ಬಲೂನ್‌ಗಳನ್ನು ಹೊಡೆದುರುಳಿಸಿದ ಉಕ್ರೇನ್ ಸೇನೆ]]> https://publictv.in/missile-trace-6-russian-balloons-shot-down-over-kyiv-air-alerts-sounded/ Thu, 16 Feb 2023 07:13:59 +0000 https://publictv.in/?p=1031434 ಕೀವ್: ಉಕ್ರೇನ್ (Ukraine) ರಾಜಧಾನಿಯ ವಾಯುನೆಲೆಯ ಮೇಲೆ ಹಾರಾಟ ನಡೆಸುತ್ತಿದ್ದ ರಷ್ಯಾದ (Russia) 6 ಸ್ಪೈ ಬಲೂನ್‌ಗಳನ್ನು (Balloons) ಉಕ್ರೇನ್ ಸೇನೆ ಹೊಡೆದುರುಳಿಸಿದೆ.

ಬಲೂನ್‌ನಿಂದ ವಿಚಕ್ಷಣ ಸಾಧನಗಳು ಹೊರಬರುತ್ತಿದ್ದವು. ಇದರಿಂದ ಉಕ್ರೇನ್ ಸೇನೆ (Ukraine Military) ಎಚ್ಚರಿಕೆ ನೀಡಿದ ಹೊರತಾಗಿಯೂ ಬಲೂನ್‌ಗಳು ರಾಜಧಾನಿಯ ಮೇಲೆ ಹಾರಾಟ ನಡೆಸುತ್ತಿದ್ದವು. ಹಾಗಾಗಿ ಹೊಡೆದುರುಳಿಸಲಾಗಿದೆ ಎಂದು ಉಕ್ರೇನ್ ಮಿಲಿಟರಿ ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವಾರದಲ್ಲಿ 4ನೇ ಕಾರ್ಯಾಚರಣೆ – ಮತ್ತೊಂದು ಹಾರುವ ವಸ್ತುವನ್ನು ಹೊಡೆದುರುಳಿಸಿದ ಅಮೆರಿಕ

ಉಕ್ರೇನ್ ವಾಯುನೆಲೆಯ ಮೇಲೆ ದಾಳಿ ಮಾಡುವುದು ಈ ಬಲೂನ್ ಹಾರಾಟದ ಹಿಂದಿನ ಉದ್ದೇಶವಾಗಿತ್ತು ಎಂದು ಹೇಳಲಾಗಿದೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ರಾತ್ರೋ ರಾತ್ರಿ ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಏರಿಕೆ!

ರಷ್ಯಾ ತನ್ನ ಡ್ರೋನ್‌ಗಳ (Drone) ದಾಸ್ತಾನನ್ನು ರಕ್ಷಿಸುವ ಸಲುವಾಗಿ ಮುಂದಿನ ದಾಳಿಯಲ್ಲಿ ಬಲೂನ್‌ಗಳನ್ನು ಬಳಸಬಹುದು ಎಂದು ವಾಯುಪಡೆಯ ವಕ್ತಾರ ಯೂರಿ ಇಹ್ನಾತ್ ಈ ಹಿಂದೆಯೇ ಹೇಳಿದ್ದರು. ಅದರಂತೆ ರಷ್ಯಾ ಒರ್ಲಾನ್-10 (Orlan-10 Drone) ನಂತಹ ಡ್ರೋನ್‌ಗಳನ್ನು ಈಗ ಮಿತವಾಗಿ ಬಳಸುತ್ತಿದೆ ಎಂದು ಹೇಳಲಾಗಿದೆ.

ಇತ್ತೀಚೆಗಷ್ಟೇ ಅಮೆರಿಕದ ವಾಯುನೆಲೆಯ ಮೇಲೆ ಹಾರಾಟ ನಡೆಸುತ್ತಿದ್ದ ಚೀನಾದ ಬೇಹುಗಾರಿಕಾ ಬಲೂನ್‌ವೊಂದನ್ನು ಅಮೆರಿಕ ಫೈಟರ್ ಜೆಟ್‌ಗಳು ಹೊಡೆದುರುಳಿಸಿದ್ದವು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031434 0 0 0
<![CDATA[ಅತ್ಯಂತ ಕೆಳಮಟ್ಟದ ಕೆಲಸ ಮಾಡಿ ಕ್ಷಮೆ ಕೇಳೋದರಲ್ಲಿ ಅರ್ಥವಿಲ್ಲ- ಅಶ್ವಥ್ ವಿರುದ್ಧ ಸಿದ್ದರಾಮಯ್ಯ ಕಿಡಿ]]> https://publictv.in/siddaramaiah-asks-what-is-the-reply-from-pm-modi-and-cm-bommai-for-ashwath-narayans-statement/ Thu, 16 Feb 2023 07:24:44 +0000 https://publictv.in/?p=1031436 ಹುಬ್ಬಳ್ಳಿ: ಅತ್ಯಂತ ಕೆಳಮಟ್ಟದ ಕೆಲಸ ಮಾಡಿ ಸಚಿವ ಅಶ್ವಥ್ ನಾರಾಯಣ್ ಕ್ಷಮೆ ಕೇಳೋದರಲ್ಲಿ ಅರ್ಥವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬಿಜೆಪಿ, ಆರ್ ಎಸ್ ಎಸ್ (RSS) ಮತ್ತು ಅಶ್ವಥ್ ನಾರಾಯಣ್ (Ashwath Narayan) ವಿರುದ್ಧ ಗುಡುಗಿದ ಅವರು, ಅಶ್ವಥ್ ನಾರಾಯಣ್ ಅವರದ್ದು ಆರ್‍ಎಸ್‍ಎಸ್ ಸಂಸ್ಕೃತಿ. ಕಡಿ ಹಿಡಿ ಹೊಡಿ, ಬಡಿ ಕೊಲೆ ಮಾಡುವ ಸಂಸ್ಕೃತಿ. ಗೋಡ್ಸೆ ಮೂಲಕ ಮಹಾತ್ಮ ಗಾಂಧಿಯವರನ್ನು ಕೊಲ್ಲಿಸಿದರು. ರಾಜ್ಯದಲ್ಲಿ ಅಭಿವೃದ್ಧಿ ವಿಚಾರಗಳು ಚರ್ಚೆಯಾಗಬೇಕು. ಬಿಜೆಪಿ ಅವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಈ ಬಾರಿ ಟಿಪ್ಪು (Tippu Sultan) ಮತ್ತು ಸಾವರ್ಕರ್ ಅಂತ ಬರೆದು ಚುನಾವಣೆ ಮಾಡಲಿ. ಇದಕ್ಕೆ ಜನ ತೀರ್ಮಾನ ಮಾಡಲಿ ಎಂದರು.

ಒಬ್ಬ ರಾಜ್ಯ ಸರ್ಕಾರದ ಸಚಿವರಾಗಿ ರಾಜ್ಯದ ಜನರಿಗೆ ಭದ್ರತೆ ನೀಡಬೇಕು. ಟಿಪ್ಪು ಸುಲ್ತಾನ್ ಮುಗಿಸಿದ ರೀತಿಯಲ್ಲಿ ಸಿದ್ದರಾಮಯ್ಯ ಮುಗಿಸಿ ಅಂದ್ರೆ ಏನು ಅರ್ಥ..?. ಇದು ಅಪರಾಧ ಇದು ಪ್ರಚೋದನೆ. ಹೀಗಾಗಿ ಪೊಲೀಸರು ಸುಮೋಟೋ ಕೇಸ್ ದಾಖಲಿಸಕೊಳ್ಳಬೆಕು. ಇದಕ್ಕೆ ಪ್ರಧಾನಿ ಏನು ಹೇಳುತ್ತಾರೆ ನೋಡೋಣ. ಅಮಿತ್ ಶಾ ಹೇಳಲಿ ಇದು ಸರಿನಾ ತಪ್ಪಾ ಅಂತ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ ಕುರಿತ ಹೇಳಿಕೆಗೆ ಅಶ್ವಥ್ ನಾರಾಯಣ್ ವಿಷಾದ

ನರಹಂತಕ ಅನ್ನೋದು ಬೇರೆ, ಮುಗಿಸು ಅನ್ನೋದು ಬೇರೆ. ಅದಕ್ಕೂ ಇದಕ್ಕೂ ವ್ಯತ್ಯಾಸವಿದೆ. ಅಶ್ವಥ್ ನಾರಾಯಣ್ ಅವರು ಅತ್ಯಂತ ಕೆಳಮಟ್ಟದ ಕೆಲಸ ಮಾಡಿ ಕ್ಷಮೆ ಕೇಳೋದರಲ್ಲಿ ಅರ್ಥವಿಲ್ಲ. ಅದಕ್ಕೆ ಹೇಳಿದೆ ನೀವೇ ಕೋವಿ ಹಿಡಿದು ಬಂದು ಕೊಲೆ ಮಾಡಿ ಅಂತಾ. ಇಂತಹ ಮನಸ್ಥಿತಿಯಿಂದ ಪ್ರಜಾಪ್ರಭುತ್ವ ಉಳಿಯೋದಿಲ್ಲ. ಈ ಚುನಾವಣೆಯಲ್ಲಿ ಸೋಲುತ್ತೆವೆ ಎಂಬ ಭಯದಿಂದ ಹೀಗೆ ಮಾಡಬೇಕು. ರಾಜ್ಯಪಾಲರು ಅಶ್ವಥ್ ನಾರಾಯಣ್ ವಜಾ ಮಾಡಬೇಕು ಎಂದು ಇದೇ ವೇಳೆ ಸಿದ್ದರಾಮಯ್ಯ ಆಗ್ರಹಿಸಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031436 0 0 0
<![CDATA[ಪ್ರಾಣಿ ರಕ್ಷಣೆಗೆ ನಟಿ ಸಂಯುಕ್ತಾ ಅಂಬುಲೆನ್ಸ್‌ ಹೆಲ್ಪ್‌ಲೈನ್‌ಗೆ ಚಾಲನೆ]]> https://publictv.in/actress-samyuktha-hornad-prakash-raj-begins-emergency-ambulance-service-for-pet-in-bengaluru-the-praana-foundation/ Thu, 16 Feb 2023 07:35:53 +0000 https://publictv.in/?p=1031440 ಲೈಫು ಇಷ್ಟೇನೆ, ಒಗ್ಗರಣೆ (Oggarane)  ಸಿನಿಮಾ ಖ್ಯಾತಿಯ ಸಂಯುಕ್ತಾ ಹೊರನಾಡ (Samyuktha Horanad) ಇದೀಗ ಸಾಮಾಜಿಕ ಕಾರ್ಯದ ಮೂಲಕ ಸುದ್ದಿಯಲ್ಲಿದ್ದಾರೆ. ಪ್ರಾಣ ಅನಿಮಲ್ ಫೌಂಡೇಶನ್ (Prana Animal Foundation)  ಅಡಿಯಲ್ಲಿ ಪ್ರಾಣಿಗಳ ರಕ್ಷಣೆಗೆ ಅಂಬುಲೆನ್ಸ್ ಚಾಲನೆ ನೀಡುವ ಮೂಲಕ ಸಂಯುಕ್ತಾ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಬೆಂಗಳೂರಿನಲ್ಲಿ (Bengalore) ನಡೆದ ಕಾರ್ಯಕ್ರಮದಲ್ಲಿ ನಟಿ ಸಂಯುಕ್ತಾ ಹೊರನಾಡ (Samyuktha Horanad) ಸಾರಥ್ಯದ ಪ್ರಾಣ ಅನಿಮಲ್ ಫೌಂಡೇಶನ್ ನೂತನವಾಗಿ ಆರಂಭಿಸಿರುವ ಪ್ರಾಣಿಗಳ ಆ್ಯಂಬುಲೆನ್ಸ್ ಮತ್ತು ಪ್ರಾಣಿಗಳ ರಕ್ಷಣೆಗೆ ಹೆಲ್ಪ್‌ಲೈನ್ ಸೇವೆಯನ್ನು ಬಹುಭಾಷಾ ನಟ ಪ್ರಕಾಶ್ ರಾಜ್ ಉದ್ಘಾಟಿಸಿದರು. ಪ್ರಕಾಶ್ ಬೆಳವಾಡಿ, ಸುಧಾ ನಾರಾಯಣ್, ಅನಿರುದ್ಧ, ಸುಧಾ ಬೆಳವಾಡಿ ಅವರು ಹಾಜರಿದ್ದರು.

ಪ್ರಾಣಿಗಳ ಕುರಿತು ಅಂತಃಕರಣದಿಂದ ಮಾತನಾಡಿದಾಗ ಕೆಲವರು ಹುಚ್ಚರು ಎಂಬಂತೆ ನೋಡಬಹುದು. ಆದರೆ ಪ್ರಾಣಿ ಪ್ರೀತಿ ನಮ್ಮ ಬದುಕಿನ ಭಾಗವಾಗಿತ್ತು. ಈ ಮಧ್ಯೆ ಹೊಸ ಪೀಳಿಗೆಯ ಹುಡುಗ- ಹುಡುಗಿಯರಲ್ಲಿ ಸಂವೇದನೆ ಬೆಳೆಯುತ್ತಿದೆ. ಪ್ರಾಣಿಗಳ ಮೇಲಿನ ಪ್ರೀತಿ ಜಾಗೃತವಾಗುತ್ತಿದೆ. ಅದು ನನಗೆ ಖುಷಿ ಕೊಟ್ಟಿದೆ ಎಂದು ಈ ವೇಳೆ ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj) ಹೇಳಿದರು.

ಸಂಯುಕ್ತಾ ಹೊರನಾಡು ಸಾರಥ್ಯದ ಪ್ರಾಣ ಅನಿಮಲ್ ಫೌಂಡೇಶನ್ ಬೆಂಗಳೂರಿನಲ್ಲಿ ನೂತನವಾಗಿ ಆರಂಭಿಸಿರುವ ಪ್ರಾಣಿಗಳ ಅಂಬುಲೆನ್ಸ್‌ ಮತ್ತು ಪ್ರಾಣಿಗಳ ರಕ್ಷಣೆಗೆ ವಾರದ 24 ಗಂಟೆ ಹೆಲ್ಪ್‌ಲೈನ್‌ಗೆ ಸೇವೆ ಉದ್ಘಾಟಿಸಿ ಪ್ರಕಾಶ್ ರೈ ಅವರು ಹಳ್ಳಿಗಳಲ್ಲಿ ನಾಯಿಗಳು ಆರೋಗ್ಯವಾಗಿರುತ್ತವೆ. ಆದರೆ ನಗರಗಳಲ್ಲಿ ನಾಗರಿಕತೆಯಿಂದಾಗಿ ಸಮಸ್ಯೆ ಆಗುತ್ತಿದೆ. ಮೊದಲೆಲ್ಲಾ ಪ್ರಾಣಿ, ಪಕ್ಷಿ ಪ್ರಕೃತಿ ನಮ್ಮ ಬದುಕಾಗಿತ್ತು. ವಾಯುಮಾಲಿನ್ಯದಿಂದ ಪ್ರಾಣಿಗಳು ಸಾಯುತ್ತಿವೆ. ಅವುಗಳನ್ನು ನಾವೇ ಇಂಜೆಕ್ಷನ್ ಕೊಟ್ಟು ಕೊಲ್ಲುವ ಪರಿಸ್ಥಿತಿ ಬಂದಿದೆ. ಎಲ್ಲದರ ಜೊತೆ ಬದುಕೋದು ಕಲಿಯಬೇಕಾಗಿದೆ ಎಂದು ಮಾತನಾಡಿದ್ದಾರೆ.

ಪ್ರಾಣ ಅನಿಮಲ್ ಫೌಂಡೇಷನ್ ಸ್ಥಾಪಕಿ, ನಟಿ ಸಂಯುಕ್ತಾ ಹೊರನಾಡು, ಅಜ್ಜಿ ಭಾರ್ಗವಿ ನಾರಾಯಣ್ (Bhargavi Narayan) ತೀರಿಕೊಂಡಿದ್ದು ಫೆ.14ರಂದು. ಅಜ್ಜಿಯ ನೆನಪಿನಲ್ಲಿ ಪ್ರೇಮಿಗಳ ದಿನ ಆಚರಿಸಲು ಅವರು ನನಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಪ್ರಾಣಿಗಳು ವಿನಾಕಾರಣ ಪ್ರೀತಿ ಕೊಡುತ್ತವೆ. ಅವುಗಳ ನೋವನ್ನು ಕಡಿಮೆ ಮಾಡುವುದರ ಕಡೆಗೆ ಪ್ರಾಣ ಫೌಂಡೇಶನ್ ಕೆಲಸ ಮಾಡಲಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಪ್ರಾಣ ಅಂಬುಲೆನ್ಸ್‌ ಕೆಲಸ ಮಾಡುತ್ತದೆ. ಅದರೊಂದಿಗೆ ಪ್ರಾಣಿಗಳ ನೆರವಿಗೆ ಹೆಲ್ಪ್‌ಲೈನ್‌ ಸ್ಥಾಪಿಸಿದ್ದೇವೆ. ಮುಂದೆ ನಮ್ಮ ಕನಸು ವಿಸ್ತರಿಸುವ ಹಂಬಲ ಇದೆ. ಪ್ರಾಣ ಫೌಂಡೇಶನ್ ಸ್ಥಾಪನೆಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಎಂದು‌ ಸಂಯುಕ್ತಾ ಹೇಳಿದರು.

ವಿಲಾಸ್‌ಕುಮಾರ್ ನಾಯಕ್ ಚಿತ್ರ ಬಿಡಿಸುವ ಮೂಲಕ ಪ್ರಾಣ ಫೌಂಡೇಶನ್ ಉದ್ದೇಶವನ್ನು ಸಾರಿದರು. ಕೇರ್ ಟ್ರಸ್ಟ್‌ ಸ್ಥಾಪಕಿ ಸುಧಾ ನಾರಾಯಣ್, ಅನಿರುದ್ಧ, ಸುಧಾ ಬೆಳವಾಡಿ (Sudha Belavadi) ಮತ್ತಿತರರು ಇದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031440 0 0 0
<![CDATA[ಅಶ್ವಥ್ ನಾರಾಯಣ್ ವಿರುದ್ಧ ಬೆಂಗಳೂರು, ಹುಬ್ಬಳ್ಳಿಯಲ್ಲಿ ದೂರು ದಾಖಲು]]> https://publictv.in/congress-niyoga-filed-complaint-against-ashwath-narayan-and-nalin-kumar-kateel-in-bengaluru-and-hubballi/ Thu, 16 Feb 2023 07:46:04 +0000 https://publictv.in/?p=1031452 ಬೆಂಗಳೂರು: ಟಿಪ್ಪು ರೀತಿ ಸಿದ್ದರಾಮಯ್ಯ (Siddaramaiah) ರನ್ನು ಹೊಡೆದು ಹಾಕಬೇಕು ಹೇಳಿಕೆ ನೀಡಿ ವಿವಾದಕ್ಕೀಡಾದ ಬೆನ್ನಲ್ಲೇ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಬೆಂಗಳೂರು, ಹುಬ್ಬಳ್ಳಿಯಲ್ಲಿ ದೂರು ದಾಖಲು ಮಾಡಲಾಗಿದೆ.

ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಅಶ್ವಥ್ ನಾರಾಯಣ್ (Ashwath Narayan) ಹಾಗೂ ನಳಿನ್ ಕುಮಾರ್ ಕಟೀಲ್ (Nalin Kumar Kateel) ವಿರುದ್ಧ ಕಾಂಗ್ರೆಸ್ ನಿಯೋಗ ದೂರು ನೀಡಿದೆ. ಟಿಪ್ಪು ವಂಶಸ್ಥರನ್ನ ಕೊಲೆ ಮಾಡಬೇಕು ಅಂತ ಕಟೀಲ್ ಹೇಳಿಕೆ ನೀಡಿದರೆ, ಸಿದ್ದರಾಮಯ್ಯರನ್ನ ಟಿಪ್ಪು ಹೊಡೆದು ಹಾಕಿದ ಹಾಗೆ ಹೊಡೀಬೇಕು ಎಂದು ಅಶ್ವಥ್ ನಾರಾಯಣ್ ಹೇಳಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯ ಅಭಿಮಾನಿಗಳ ಬಳಗ ಹುಬ್ಬಳ್ಳಿಯ ಗೋಕುಲ್ ಠಾಣೆಯಲ್ಲಿ ದೂರು ದಾಖಲಿಸಿದೆ. ದೂರಿನಲ್ಲಿ ಸಚಿವರ ವಿರುದ್ಧ ಕ್ರಮಕ್ಕೆ ಬಳಗ ಒತ್ತಾಯಿಸಿದೆ.

ಅಶ್ವಥ್ ನಾರಾಯಣ್ ಹೇಳಿಕೆ: ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯರಾಜಕೀಯದಲ್ಲಿ ನಾಯಕರ ವಾಗ್ದಾಳಿಗಳು ನಡೆಯುತ್ತವೆ. ಅಂತೆಯೇ ಮಂಡ್ಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದ್ದ ಸಚಿವ ಅಶ್ವಥ್ ನಾರಾಯಣ್, ಮಂಡ್ಯ ಜನರಿಗೆ ರಾಜಕೀಯ ಬದಲಾವಣೆ ಮಾಡುವ ಶಕ್ತಿ ಇದೆ. ಮಂಡ್ಯದವರು ಮನಸ್ಸು ಮಾಡಿದ್ರೆ ಏನು ಬೇಕಾದರೂ ಸಾಧಿಸುತ್ತಾರೆ. ಇದನ್ನೂ ಓದಿ: ಅತ್ಯಂತ ಕೆಳಮಟ್ಟದ ಕೆಲಸ ಮಾಡಿ ಕ್ಷಮೆ ಕೇಳೋದರಲ್ಲಿ ಅರ್ಥವಿಲ್ಲ- ಅಶ್ವಥ್ ವಿರುದ್ಧ ಸಿದ್ದರಾಮಯ್ಯ ಕಿಡಿ

ರಾಜಕೀಯ ದಿಕ್ಸೂಚಿ ಮಂಡ್ಯದಿಂದ ಕಾಣಬೇಕು. ಹೀಗೆ ಮಾಡಲಿಲ್ಲ ಅಂದ್ರೆ ಟಿಪ್ಪು ಸುಲ್ತಾನ್ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬರುತ್ತಾರೆ. ನಿಮಗೆ ಟಿಪ್ಪು ಬೇಕಾ ಸಾವರ್ಕರ್ ಬೇಕಾ, ಟಿಪ್ಪು ಬೇಡಾ ಅಂದ್ರೆ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳಿಸಬೇಕು. ಹುರಿಗೌಡ, ನಂಜೇಗೌಡ ಟಿಪ್ಪುವನ್ನು ಹೊಡೆದು ಹಾಕಿದರು. ಅದೇ ರೀತಿ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದಿದ್ದರು. ಇದನ್ನೂ ಓದಿ: ಸಿದ್ದರಾಮಯ್ಯ ಕುರಿತ ಹೇಳಿಕೆಗೆ ಅಶ್ವಥ್ ನಾರಾಯಣ್ ವಿಷಾದ

ಸಚಿವರು ವಿಷಾದ: ಸಚಿವರ ಹೇಳಿಕೆ ಭಾರೀ ವಿವಾದ ಹುಟ್ಟಿಸಿತ್ತು. ಈ ಬೆನ್ನಲ್ಲೇ ಅಶ್ವಥ್ ನಾರಾಯಣ್ ಅವರು ವಿಷಾದ ವ್ಯಕ್ತಪಡಿಸಿದರು. ಮಂಡ್ಯದಲ್ಲಿ ಟಿಪ್ಪು-ಸಿದ್ದರಾಮಯ್ಯ ಹೋಲಿಸಿ ತಾನು ಮಾತಾಡಿದ್ದು, ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ ಎಂದು ತಿಳಿಸಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031452 0 0 0
<![CDATA[ನಿಮ್ಮಂಥವರು MLA ಆಗಿರೋದೇ ಸದನಕ್ಕೆ ಅಗೌರವ- ಕಾಂಗ್ರೆಸ್ ಸದಸ್ಯರ ವಿರುದ್ಧ ಸಿಡಿದ ಕಾಗೇರಿ]]> https://publictv.in/speaker-vishweshwar-hegde-kageri-expresses-anger-against-eshwar-khandre/ Thu, 16 Feb 2023 07:56:55 +0000 https://publictv.in/?p=1031458 ಬೆಂಗಳೂರು: ಸಿದ್ದರಾಮಯ್ಯ (Siddaramaiah) ವಿರುದ್ಧ ಅಶ್ವಥ್ ನಾರಾಯಣ (Ashwath Narayan) ಹೇಳಿಕೆ ಖಂಡಿಸಿ ಕಾಂಗ್ರೆಸ್ ಸದಸ್ಯರು ಸದನದಲ್ಲಿಂದು ಗದ್ದಲ ಶುರು ಮಾಡಿದ್ದರು.

`ಟಿಪ್ಪುವಿನಂತೆ ಸಿದ್ದರಾಮಯ್ಯ ಅವರನ್ನು ಹೊಡೆದುಹಾಕಬೇಕು' ಎನ್ನುವ ಅಶ್ವಥ್ ನಾರಾಯಣ ಹೇಳಿಕೆಗೆ ಕಾಂಗ್ರೆಸ್ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸ್ವಯಂ ಪ್ರೇರಿತವಾಗಿ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಇದನ್ನೂ ಓದಿ: ಐಷಾರಾಮಿ ಮನೆಗಳಲ್ಲಿ ಕಳವುಗೈದು ಚರ್ಚ್‍ಗಳಿಗೆ ಹೋಗಿ ಭಿಕ್ಷುಕರಿಗೆ ದಾನ- ಬೆಂಗ್ಳೂರಿನಲ್ಲಿ ಡಿಫರೆಂಟ್ ಕಳ್ಳ

ಇದೇ ವೇಳೆ ಶಾಸಕ ಈಶ್ವರ್ ಖಂಡ್ರೆ (Eshwara Khandre) ಸೇರಿದಂತೆ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಸ್ಪೀಕರ್ ವಿಶ್ವೇಶ್ವರ ಹೆಗ್ಡೆ ಕಾಗೇರಿ (Vishweshwar Hegde Kageri) ವಿರುದ್ಧ ಅಸಮಾಧಾನ ಹೊರಹಾಕಿದರು. ಇದರಿಂದ ಸಿಡಿದ ಸಭಾಧ್ಯಕ್ಷರು ಸದನವನ್ನ 15 ನಿಮಿಷಗಳ ಕಾಲ ಮುಂದೂಡಿದರು. ಇದನ್ನೂ ಓದಿ: ಬೊಮ್ಮಾಯಿ ಬಜೆಟ್ – ಯುಪಿ ಮಾದರಿಯಲ್ಲಿ ಮಹಿಳೆಯರ ಮನ ಗೆಲ್ಲೋಕೆ ಪ್ಲಾನ್‌?

ಇದಕ್ಕೂ ಮುನ್ನ ಮಾತನಾಡಿ ಕಾಗೇರಿ, ಯು.ಟಿ ಖಾದರ್ (UT Khader), ಈಶ್ವರ್ ಖಂಡ್ರೆ ಈ ವಿಷಯವನ್ನು ಶೂನ್ಯ ವೇಳೆಯಲ್ಲಿ ಮಾತನಾಡಿ, ಸದನಕ್ಕೆ ಗೌರವ ಕೊಡಿ. ನಿಮ್ಮ ಹಿರಿತನಕ್ಕೆ ತಕ್ಕಂತೆ ನಡೆದುಕೊಳ್ಳಿ, ನನ್ನ ಅಧಿಕಾರವನ್ನು ಪೂರ್ಣ ಚಲಾಯಿಸಲು ಅವಕಾಶ ಕೊಡಬೇಡಿ. ಸುಮ್ಮನೆ ಕೂರದಿದ್ದರೇ ನಿಮ್ಮನ್ನು ಸದನದಿಂದ ಹೊರಗೆ ಹಾಕಬೇಕಾಗುತ್ತೆ ಎಂದು ಎಚ್ಚರಿಕೆ ಕೊಟ್ಟರು.

ನಿಮ್ಮಂಥವರು ಎಂಎಲ್‌ಎ ಆಗಿರೋದೆ ಅಗೌರವ: ಅಲ್ಲದೇ ಖಂಡ್ರೆಗೆ ಕುಳಿತುಕೊಳ್ಳಲು ಸೂಚಿಸಿದ ಸ್ಪೀಕರ್, ಇದು ನಿಮಗೆ ಶೋಭೆ ತರಲ್ಲ. ಈ ರೀತಿ ಮಾತನಾಡುವುದು ಗೌರವ ತರಲ್ಲ. ನಿಮ್ಮನ್ನು ಯಾರು ಶಾಸಕರಾಗಿ ಆಯ್ಕೆ ಮಾಡಿದವರು? ನಿಮ್ಮಂಥವರು ಎಂಎಲ್‌ಎ ಆಗಿರೋದು ಈ ವ್ಯವಸ್ಥೆಗೆ ಅಗೌರವ ಎಂದರು. ಇದಕ್ಕೆ ಉತ್ತರಿಸಿದ ಖಂಡ್ರೆ, ನಾನು ಅತಿಯಾಗಿ ನಡೆದುಕೊಂಡಿಲ್ಲ. ನೀವು ನನಗೆ ಮಾತನಾಡಲು ಅವಕಾಶ ಕೊಟ್ಟಿಲ್ಲ ಎಂದರು. ಮತ್ತಷ್ಟೂ ಅಸಮಾಧಾನಗೊಂಡ ಸ್ಪೀಕರ್ ಇನ್ನೊಂದು ಹೆಜ್ಜೆ ಮುಂದಾದರೆ ಹೊರಗಡೆ ಹಾಕಬೇಕಾಗುತ್ತೆ, ಹಾಕ್ಲಾ ಎಂದು ಎಚ್ಚರಿಕೆ ಕೊಟ್ಟರು. ನಂತರ ಸದನವನ್ನು ಮುಂದೂಡಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031458 0 0 0
<![CDATA[ಬಾಲಯ್ಯ ಜೊತೆ ಸೊಂಟ ಬಳುಕಿಸಲು ಮಿಲ್ಕಿ ಬ್ಯೂಟಿಗೆ ಭರ್ಜರಿ ಸಂಭಾವನೆ]]> https://publictv.in/actress-tamanna-bhatia-new-film-with-balayya/ Thu, 16 Feb 2023 08:10:44 +0000 https://publictv.in/?p=1031464 ಸೌತ್ ಬ್ಯೂಟಿ ತಮನ್ನಾ ಭಾಟಿಯಾ(Tamanna Bhatia) ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ನಂದಮೂರಿ ಬಾಲಕೃಷ್ಣ (Nandamuri Balakrishna) ಜೊತೆ ಸೊಂಟ ಬಳುಕಿಸಲು ದುಬಾರಿ ಸಂಭಾವನೆಯನ್ನೇ (Remuneration) ಮಿಲ್ಕಿ ಬ್ಯೂಟಿ ಡಿಮ್ಯಾಂಡ್ ಮಾಡಿದ್ದಾರೆ.

ಮಿಲ್ಕಿ ಬ್ಯೂಟಿ ತಮನ್ನಾ ಅವರು 17ನೇ ವಯಸ್ಸಿಗೆ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದವರು. ಇದೀಗ ತಮ್ಮ ಚಾರ್ಮ್ ಕಳೆದುಕೊಳ್ಳದೇ ಬಹುಭಾಷೆಗಳಲ್ಲಿ ನಟಿ ಮಿಂಚ್ತಿದ್ದಾರೆ. ಸ್ಟಾರ್ ನಟರಿಗೆ ನಾಯಕಿಯಾಗಿ ಮಿಂಚ್ತಿರುವ ತಮನ್ನಾಗೆ ಬಾಲಯ್ಯ (Actor Balayya) ಸಿನಿಮಾದಲ್ಲಿ ಐಟಂ ಡ್ಯಾನ್ಸ್‌ಗೆ ಹೆಜ್ಜೆ ಹಾಕಲು ಅವಕಾಶ ಸಿಕ್ಕಿದೆ. ಹೀಗಿರುವಾಗ ತಮ್ಮ ಸಂಭಾವನೆಯಲ್ಲಿ ಎಲ್ಲೂ ಕಾಂಪ್ರಮೈಸ್ ಆಗದೇ ದುಬಾರಿ ಸಂಭಾವನೆಯನ್ನೇ ನಟಿ ಬೇಡಿಕೆಯಿಟ್ಟಿದ್ದಾರೆ.

ಬಾಲಯ್ಯ-ಅನಿಲ್‌ ನಿರ್ದೇಶನದ ಹೊಸ ಸಿನಿಮಾದಲ್ಲಿ ತಮನ್ನಾಗೆ ಡ್ಯಾನ್ಸ್ ಮಾಡಲು ಬುಲಾವ್ ಬಂದಿದೆ. ನಟಿ ಕೂಡ ಸೊಂಟ ಬಳುಕಿಸಲು ಓಕೆ ಎಂದಿದ್ದಾರೆ. ಸಿನಿಮಾದಲ್ಲಿ ಐಟಂ ಹಾಡಿಗೆ ಹೆಜ್ಜೆ ಹಾಕಲು ತಮನ್ನಾ 50 ಲಕ್ಷ ರೂಪಾಯಿ ಡಿಮ್ಯಾಂಡ್ ಮಾಡಿದ್ದಾರೆ ಎನ್ನಲಾಗಿದೆ. ಚಿತ್ರತಂಡ ಕೂಡ ಈ ವಿಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರಂತೆ. ಇದನ್ನೂ ಓದಿ: ಪ್ರಾಣಿ ರಕ್ಷಣೆಗೆ ನಟಿ ಸಂಯುಕ್ತಾ ಅಂಬುಲೆನ್ಸ್‌ ಹೆಲ್ಪ್‌ಲೈನ್‌ಗೆ ಚಾಲನೆ

ನಾಯಕಿಯಾಗಿ ಡಿಮ್ಯಾಂಡ್‌ನಲ್ಲಿರುವ ನಟಿ ಈಗಾಗಲೇ ಸಾಕಷ್ಟು ಚಿತ್ರದಲ್ಲಿನ ಐಟಂ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಕೋ, ಗಣಿ, ಜಾಗ್ವಾರ್, ಜೈ ಲವಕುಶ, ಕೆಜಿಎಫ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಹೆಜ್ಜೆ ಹಾಕಿ ಮಿಂಚಿದ್ದಾರೆ. ಸದ್ಯ ಬಾಲಯ್ಯ ಜೊತೆ ತಮನ್ನಾ ಐಟಂ ಡ್ಯಾನ್ಸ್ ನ್ಯೂಸ್ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031464 0 0 0
<![CDATA[ಅಶ್ವಥ್ ನಾರಾಯಣ್ ವಿವಾದಾತ್ಮಕ ಹೇಳಿಕೆ- ಸಾಕು ಬಿಟ್ಬಿಡಿ ಅಂತ ಮಾಧುಸ್ವಾಮಿ ಮನವಿ]]> https://publictv.in/aswath-narayans-controversial-statement-leave-it-alone-madhuswami-appeals/ Thu, 16 Feb 2023 08:14:45 +0000 https://publictv.in/?p=1031465 ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ಸಚಿವ ಅಶ್ವಥ್ ನಾರಾಯಣ್ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಇಂದು ಸದನದಲ್ಲಿಯೂ ಈ ಬಗ್ಗೆ ಚರ್ಚೆ ನಡೆಸಲಾಯಿತು. ಈ ವೇಳೆ ಸಚಿವ ಮಾಧುಸ್ವಾಮಿ (Madhuswamy) ಅವರು ಸ್ಪಷ್ಟನೆ ನೀಡಿ ಮನವಿ ಮಾಡಿಕೊಂಡರು.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಅಶ್ವಥ್ ನಾರಾಯಣ್ (Ashwathnarayan) ಅವರು ಭಾವೋದ್ವೇಗದಲ್ಲಿ ಮಾತನಾಡಿದ್ರು. ತಮ್ಮ ಹೇಳಿಕೆ ಬಗ್ಗೆ ವಿಷಾದ ಕೂಡ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಇದನ್ನ ಇಲ್ಲಿಗೇ ಬಿಟ್ಬಿಡೋಣ ಎಂದರು. ಸಿದ್ದರಾಮಯ್ಯ (Siddaramaiah) ಕುರಿತ ಅಶ್ವಥ್ ನಾರಾಯಣರ ವಿವಾದಾತ್ಮಕ ಹೇಳಿಕೆ ಬಗ್ಗೆ ಚರ್ಚೆ ಸಾಕು, ಬಿಟ್ಟುಬಿಡಿ ಅಂತ ಸಚಿವರು ಮನವಿ ಮಾಡಿಕೊಂಡರು. ಇದನ್ನೂ ಓದಿ: ನಿಮ್ಮಂಥವರು MLA ಆಗಿರೋದೇ ಸದನಕ್ಕೆ ಅಗೌರವ- ಕಾಂಗ್ರೆಸ್ ಸದಸ್ಯರ ವಿರುದ್ಧ ಸಿಡಿದ ಕಾಗೇರಿ

ಸದನದಲ್ಲೇನಾಯ್ತು..?: ಟಿಪ್ಪುವಿನಂತೆ ಸಿದ್ದರಾಮಯ್ಯ ಅವರನ್ನು ಹೊಡೆದುಹಾಕಬೇಕು ಎನ್ನುವ ಅಶ್ವಥ್ ನಾರಾಯಣ ಹೇಳಿಕೆಗೆ ಕಾಂಗ್ರೆಸ್ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸ್ವಯಂ ಪ್ರೇರಿತವಾಗಿ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಇದೇ ವೇಳೆ ಶಾಸಕ ಈಶ್ವರ್ ಖಂಡ್ರೆ ಸೇರಿದಂತೆ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಸ್ಪೀಕರ್ ವಿರುದ್ಧ ಅಸಮಾಧಾನ ಹೊರಹಾಕಿದರು.

ಇದಕ್ಕೂ ಮುನ್ನ ಮಾತನಾಡಿ, ಯು.ಟಿ ಖಾದರ್, ಈಶ್ವರ್ ಖಂಡ್ರೆ ಈ ವಿಷಯವನ್ನು ಶೂನ್ಯ ವೇಳೆಯಲ್ಲಿ ಮಾತನಾಡಿ, ಸದನಕ್ಕೆ ಗೌರವ ಕೊಡಿ. ನಿಮ್ಮ ಹಿರಿತನಕ್ಕೆ ತಕ್ಕಂತೆ ನಡೆದುಕೊಳ್ಳಿ, ನನ್ನ ಅಧಿಕಾರವನ್ನು ಪೂರ್ಣ ಚಲಾಯಿಸಲು ಅವಕಾಶ ಕೊಡಬೇಡಿ. ಸುಮ್ಮನೆ ಕೂರದಿದ್ದರೇ ನಿಮ್ಮನ್ನು ಸದನದಿಂದ ಹೊರಗೆ ಹಾಕಬೇಕಾಗುತ್ತೆ ಎಂದು ಎಚ್ಚರಿಕೆ ಕೊಟ್ಟರು. ಇದನ್ನೂ ಓದಿ: ಅಶ್ವಥ್ ನಾರಾಯಣ್ ವಿರುದ್ಧ ಬೆಂಗಳೂರು, ಹುಬ್ಬಳ್ಳಿಯಲ್ಲಿ ದೂರು ದಾಖಲು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031465 0 0 0
<![CDATA[ಸಚಿವ ಅಶ್ವಥ್ ನಾರಾಯಣ್ ಹೇಳಿಕೆಗೆ ಯತ್ನಾಳ್ ಖಂಡನೆ]]> https://publictv.in/mla-basanagauda-patil-yatnal-condem-ashwath-narayan-statement/ Thu, 16 Feb 2023 08:55:33 +0000 https://publictv.in/?p=1031478 ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂಬ ಸಚಿವ ಅಶ್ವಥ್ ನಾರಾಯಣ್ ಹೇಳಿಕೆಯನ್ನು ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಖಂಡಿಸಿದ್ದಾರೆ.

ರಾಜಕೀಯದಲ್ಲಿ ಟೀಕೆಗಳು ಸಹಜ. ಆದರೆ ಇಂತಹ ಹೇಳಿಕೆಯನ್ನು ನಾವು ಒಪ್ಪಲಾಗುವುದಿಲ್ಲ. ಈ ರೀತಿ ಯಾವ ರಾಜಕಾರಣಿಯೂ ಮಾತಾಡಬಾರದು. ಈ ರೀತಿಯ ನಡವಳಿಕೆಗಳು ರಾಜಕಾರಣಕ್ಕೆ ಶೋಭೆ ತರುವುದಿಲ್ಲ ಎಂದಿದ್ದಾರೆ. ಸೈದ್ಧಾಂತಿಕವಾಗಿ ವ್ಯಕ್ತಿಯನ್ನು ಎದುರಿಸಬೇಕು. ಸಿದ್ಧಾಂತಗಳನ್ನು ಟೀಕಿಸುವ ಮೂಲಕ ವಿರೋಧ ವ್ಯಕ್ತಪಡಿಸಬೇಕು. ಅದರಾಚೆ ವೈಯಕ್ತಿಕವಾಗಿ ಇಂತಹ ಮಾತುಗಳನ್ನು ಆಡಬಾರದು ಎಂದಿದ್ದಾರೆ. ಇದನ್ನೂ ಓದಿ: ನಿಮ್ಮಂಥವರು MLA ಆಗಿರೋದೇ ಸದನಕ್ಕೆ ಅಗೌರವ- ಕಾಂಗ್ರೆಸ್ ಸದಸ್ಯರ ವಿರುದ್ಧ ಸಿಡಿದ ಕಾಗೇರಿ

ಸಿದ್ದರಾಮಯ್ಯ ರಾಜಕೀಯ ಅಂತ್ಯಕ್ಕೆ ಟಿಪ್ಪು ಸುಲ್ತಾನನ ಮೇಲಿನ ಒಲವು ಕಾರಣವಾಗುತ್ತದೆ. ಟಿಪ್ಪುವನ್ನು ಆದರ್ಶ ಮಾಡಿಕೊಂಡವರ ಕತೆಗಳನ್ನು ನಾವು ನೋಡಿದ್ದೇವೆ. ಟಿಪ್ಪು ಖಡ್ಗ ತಂದ, ಮಲ್ಯ ವಿದೇಶಕ್ಕೆ ಓಡಿಹೋದ. ಟಿಪ್ಪು ಸಿನಿಮಾ ತೆಗೆದವರು ನಾಶವಾದರು. ಹಿಂದೂಗಳ ಕಗ್ಗೊಲೆ ನಡೆಸಿದ ಟಿಪ್ಪುವನ್ನು ಕಾಂಗ್ರೆಸ್ ಮೆಚ್ಚಿಕೊಂಡಿದೆ. ಅದು ಸಹ ಅಂತ್ಯ ಕಾಣಲಿದೆ ಎಂದು ವ್ಯಂಗ್ಯವಾಡಿದ್ದಾರೆ.

tippu

ಅಶ್ವಥ್ ನಾರಾಯಣ್ ಹೇಳಿಕೆ: ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯರಾಜಕೀಯದಲ್ಲಿ ನಾಯಕರ ವಾಗ್ದಾಳಿಗಳು ನಡೆಯುತ್ತವೆ. ಅಂತೆಯೇ ಮಂಡ್ಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದ್ದ ಸಚಿವ ಅಶ್ವಥ್ ನಾರಾಯಣ್, ಮಂಡ್ಯ ಜನರಿಗೆ ರಾಜಕೀಯ ಬದಲಾವಣೆ ಮಾಡುವ ಶಕ್ತಿ ಇದೆ. ಮಂಡ್ಯದವರು ಮನಸ್ಸು ಮಾಡಿದ್ರೆ ಏನು ಬೇಕಾದರೂ ಸಾಧಿಸುತ್ತಾರೆ. ರಾಜಕೀಯ ದಿಕ್ಸೂಚಿ ಮಂಡ್ಯದಿಂದ ಕಾಣಬೇಕು. ಹೀಗೆ ಮಾಡಲಿಲ್ಲ ಅಂದ್ರೆ ಟಿಪ್ಪು ಸುಲ್ತಾನ್ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬರುತ್ತಾರೆ. ನಿಮಗೆ ಟಿಪ್ಪು ಬೇಕಾ ಸಾವರ್ಕರ್ ಬೇಕಾ, ಟಿಪ್ಪು ಬೇಡಾ ಅಂದ್ರೆ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳಿಸಬೇಕು. ಹುರಿಗೌಡ, ನಂಜೇಗೌಡ ಟಿಪ್ಪುವನ್ನು ಹೊಡೆದು ಹಾಕಿದರು. ಅದೇ ರೀತಿ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದಿದ್ದರು.

ಸಚಿವರು ವಿಷಾದ: ಸಚಿವರ ಹೇಳಿಕೆ ಭಾರೀ ವಿವಾದ ಹುಟ್ಟಿಸಿತ್ತು. ಈ ಬೆನ್ನಲ್ಲೇ ಅಶ್ವಥ್ ನಾರಾಯಣ್ ಅವರು ವಿಷಾದ ವ್ಯಕ್ತಪಡಿಸಿದರು. ಮಂಡ್ಯದಲ್ಲಿ ಟಿಪ್ಪು-ಸಿದ್ದರಾಮಯ್ಯ ಹೋಲಿಸಿ ತಾನು ಮಾತಾಡಿದ್ದು, ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಅಶ್ವಥ್ ನಾರಾಯಣ್ ವಿವಾದಾತ್ಮಕ ಹೇಳಿಕೆ- ಸಾಕು ಬಿಟ್ಬಿಡಿ ಅಂತ ಮಾಧುಸ್ವಾಮಿ ಮನವಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031478 0 0 0
<![CDATA[ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ನಿಹಾಲ್- ರಿಷಿಕಾ ಶರ್ಮಾ]]> https://publictv.in/actor-nihal-and-director-rishika-sharma-wedding/ Thu, 16 Feb 2023 08:42:00 +0000 https://publictv.in/?p=1031483 ಸ್ಯಾಂಡಲ್‌ವುಡ್‌ನ (Sandalwood) ಮತ್ತೊಂದು ಜೋಡಿ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದಾರೆ. `ಟ್ರಂಕ್' ಚಿತ್ರ ಖ್ಯಾತಿಯ ನಟ ನಿಹಾಲ್ (Actor Nihal) ಮತ್ತು ನಿರ್ದೇಶಕಿ ರಿಷಿಕಾ ಶರ್ಮಾ (Director Rishika Sharma) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಚಿತ್ರರಂಗದಲ್ಲಿ (Film Industry) ಗಟ್ಟಿಮೇಳದ ಸೌಂಡ್ ಜೋರಾಗಿದೆ. ಬ್ಯಾಕ್ ಟು ಬ್ಯಾಕ್ ಸಿನಿಮಾ ನಟ-ನಟಿಯರು ಹಸೆಮಣೆ ಏರುತ್ತಿದ್ದಾರೆ. ಅದಿತಿ ಪ್ರಭುದೇವ-ಯಶಸ್, ಅಥಿಯಾ ಶೆಟ್ಟಿ- ಕೆ.ಎಲ್ ರಾಹುಲ್, ಹರಿಪ್ರಿಯಾ- ವಸಿಷ್ಠ ಸಿಂಹ, ಕಿಯಾರಾ-ಸಿದ್ಧಾರ್ಥ್ ಮಲ್ಹೋತ್ರಾ ಜೋಡಿ ಹೊಸ ಬಾಳಿಗೆ ಕಾಲಿಟ್ಟ ಬೆನ್ನಲ್ಲೇ ನಟ ನಿಹಾಲ್ ಮತ್ತು ರಿಷಿಕಾ ಶರ್ಮಾ ಕೂಡ ಅದ್ದೂರಿಯಾಗಿ ಮದುವೆಯಾಗಿದ್ದಾರೆ.

ನಟ ನಿಹಾಲ್- ರಿಷಿಕಾ ಶರ್ಮಾ ಮದುವೆ (ಫೆ.15)ರಂದು ಬೆಂಗಳೂರಿನ ಮಲೇಶ್ವರಂನಲ್ಲಿರುವ ಟಿಟಿಡಿ ದೇವಸ್ಥಾನದಲ್ಲಿ ನಡೆದಿದೆ. ಕುಟುಂಬಸ್ಥರು ಮತ್ತು ಆಪ್ತರು ಮದುವೆಯಲ್ಲಿ ಭಾಗಿಯಾಗಿದ್ದರು. ಇನ್ನೂ ನಿಹಾಲ್ ಮತ್ತು ರಿಷಿಕಾ ಅವರದ್ದು ಪಕ್ಕಾ ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದೆ. 9 ವರ್ಷಗಳ ಪ್ರೀತಿಯನ್ನು ಕುಟುಂಬಸ್ಥರಿಗೆ (Family) ತಿಳಿಸಿ, ಹಿರಿಯರ ಒಪ್ಪಿಗೆಯ ಮೇರೆಗೆ ದಾಂಪತ್ಯ (Wedding) ಜೀವನಕ್ಕೆ ಕಾಲಿಟ್ಟಿದ್ದಾರೆ. ಇದನ್ನೂ ಓದಿ: ಬಾಲಯ್ಯ ಜೊತೆ ಸೊಂಟ ಬಳುಕಿಸಲು ಮಿಲ್ಕಿ ಬ್ಯೂಟಿಗೆ ಭರ್ಜರಿ ಸಂಭಾವನೆ

ಕನ್ನಡ ಚಿತ್ರರಂಗದ ಭೀಷ್ಮ ಎಂದೇ ಖ್ಯಾತರಾಗಿದ್ದ ಜಿ.ವಿ ಅಯ್ಯರ್ (G.v Iyer) ಅವರ ಮೊಮ್ಮಗಳು ರಿಷಿಕಾ ಶರ್ಮಾ. ನಿರ್ದೇಶನದ ಕಡೆ ಹೆಚ್ಚಿನ ಒಲವಿದ್ದ ಕಾರಣ `ಟ್ರಂಕ್' ಮತ್ತು `ವಿಜಯಾನಂದ' (Vijayananda Film) ಸಿನಿಮಾವನ್ನು ರಿಷಿಕಾ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದರು. ಈ ಎರಡು ಸಿನಿಮಾಗಳಿಗೆ ನಿಹಾಲ್ ನಾಯಕನಾಗಿ ಮಿಂಚಿದ್ದರು. ಸದ್ಯ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಹೊಸ ಜೋಡಿಗೆ ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ. ಇನ್ನೂ ಸಿನಿಮಾ ವಿಚಾರಕ್ಕೆ ಬರೋದಾದ್ರೆ ಮಾರ್ಚ್‌ನಲ್ಲಿ ಮುಂದಿನ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ಸಿಗಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031483 0 0 0
<![CDATA[ಬೆಂಗಳೂರಿನಲ್ಲಿ ನೀರಿನ ಕಳ್ಳತನ ತಡೆಯಲು ವಿಜಿಲೆನ್ಸ್ ಪಡೆ ಸ್ಥಾಪನೆ: ಬೊಮ್ಮಾಯಿ]]> https://publictv.in/vigilance-force-set-up-to-prevent-water-theft-in-bengaluru-says-basavaraj-bommai/ Thu, 16 Feb 2023 09:33:31 +0000 https://publictv.in/?p=1031498 ಬೆಂಗಳೂರು: ನಗರದಲ್ಲಿ ನೀರಿನ ಕಳ್ಳತನ (Water Theft) ತಡೆಯಲು ಬಿಡಬ್ಲ್ಯುಎಸ್‌ಎಸ್‌ಬಿಗೆ (BWSSB) ವಿಶೇಷ ವಿಜಿಲೆನ್ಸ್ ಪಡೆ ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಬೆಂಗಳೂರು (Bengaluru) ನೀರಿನ ಅಕ್ರಮದ ಬಗ್ಗೆ ಪ್ರಶ್ನೆ ಕೇಳಿ ಅಕ್ರಮ ನೀರಿನ ಸಂಪರ್ಕಗಳಿಗೆ ಕಡಿವಾಣ ಹಾಕಬೇಕು. ಪೋಲಾಗುತ್ತಿರುವ ನೀರನ್ನು ತಡೆಯಬೇಕು ಎಂದು ಒತ್ತಾಯ ಮಾಡಿದರು.

ಇದಕ್ಕೆ ಉತ್ತರ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರು ನಗರಕ್ಕೆ ಕಾವೇರಿ ಮೂಲದಿಂದ 1,450 ದಶಲಕ್ಷ ಲೀಟರ್ ಕುಡಿಯುವ ನೀರು ಸರಬರಾಜು ಆಗುತ್ತಿದೆ. ಪ್ರಸ್ತುತ 10.64 ಲಕ್ಷ ಸಂಪರ್ಕಗಳಿಂದ ನಿತ್ಯ 3.83 ಕೋಟಿ ಬಿಲ್ಲು ಸಂಗ್ರಹವಾಗುತ್ತಿದೆ. 29% ನೀರು ಬೆಂಗಳೂರಿನಲ್ಲಿ ಪೋಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಬಿಡಬ್ಲ್ಯುಎಸ್‌ಎಸ್‌ಬಿ ಮೊದಲಿನಿಂದಲೂ ಅನೇಕ ಸಮಸ್ಯೆ ಎದುರಿಸುತ್ತಿದೆ. ಸರಿಯಾದ ಪೈಪ್ ಲೈನ್ ಇಲ್ಲ, ನೀರಿನ ಸೋರಿಕೆ ಇದೆ. 30-40 ವರ್ಷದಿಂದ ಇದು ನಡೆದುಕೊಂಡು ಬಂದಿದೆ. 50 ವರ್ಷಗಳ ಹಿಂದೆ ಪೈಪ್ ಹಾಕಲಾಗಿತ್ತು. ಇಲ್ಲಿ ನೀರಿನ ಸೋರಿಕೆ ಆಗುತ್ತಿದೆ. ಈಗ ಹೊಸದಾಗಿ ಪೈಪ್ ಹಾಕುತ್ತಿದ್ದೇವೆ. ನಾನು ಸಿಎಂ ಆಗುವ ಮುನ್ನ 37% ಅನಧಿಕೃತ ನೀರು ಸರಬರಾಜು ಇತ್ತು. ಈಗ 29% ಕ್ಕೆ ಇದನ್ನು ಇಳಿಸಿದ್ದೇವೆ. ಇದನ್ನು 0% ಮಾಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಗುತ್ತಿಗೆ ಆಧಾರದ ನೇಮಕಾತಿಗೂ ಮೀಸಲಾತಿ ಜಾರಿ: ಬೊಮ್ಮಾಯಿ

ಸದ್ಯ 22 ಕಿ.ಮೀ ಹೊಸದಾಗಿ ಪೈಪ್ ಹಾಕುತ್ತಿದ್ದೇವೆ.ನೀರು ಕಳ್ಳತನ ತಡೆಯಲು ಬಿಡಬ್ಲ್ಯುಎಸ್‌ಎಸ್‌ಬಿಗೆ ಒಂದು ವಿಶೇಷ ವಿಜಿಲೆನ್ಸ್ ಪಡೆ ಸ್ಥಾಪನೆ ಮಾಡುತ್ತೇವೆ. ನೀರಿನ ಅಕ್ರಮದಲ್ಲಿ ಅಧಿಕಾರಿಗಳು ಶಾಮೀಲು ಆಗಿದ್ದರೆ ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತೇವೆ. ನೀರಿನ ಸಂಪರ್ಕದ ಲೆಕ್ಕ ಇಡಲು ಸಂಪೂರ್ಣ ಸಂಪರ್ಕಗಳಿಗೆ ಮೀಟರ್ ಅಳವಡಿಕೆ ಮಾಡುತ್ತೇವೆ ಎಂದು ಭರವಸೆಯನ್ನು ಕೊಟ್ಟರು. ಇದನ್ನೂ ಓದಿ: ಸಚಿವ ಅಶ್ವಥ್ ನಾರಾಯಣ್ ಹೇಳಿಕೆಗೆ ಯತ್ನಾಳ್ ಖಂಡನೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031498 0 0 0
<![CDATA[ಗುತ್ತಿಗೆ ಆಧಾರದ ನೇಮಕಾತಿಗೂ ಮೀಸಲಾತಿ ಜಾರಿ: ಬೊಮ್ಮಾಯಿ]]> https://publictv.in/implementation-of-reservation-also-for-recruitment-on-contract-basis-basavaraj-bommai/ Thu, 16 Feb 2023 09:15:23 +0000 https://publictv.in/?p=1031499 ಬೆಂಗಳೂರು: ಸರ್ಕಾರದ ಇಲಾಖೆಯಲ್ಲಿ ಗುತ್ತಿಗೆ ಆಧಾರದ ನೇಮಕಾತಿಗೂ ಮೀಸಲಾತಿ ಜಾರಿ ಮಾಡುತ್ತೇವೆ ಅಂತ ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bomai) ಘೋಷಣೆ ಮಾಡಿದ್ದಾರೆ.

ವಿಧಾನ ಪರಿಷತ್ (Vidhana Parshat) ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ ಕೇಳಿದರು. ಗುತ್ತಿಗೆ ಆಧಾರದಲ್ಲಿ ಆಗೋ ನೇಮಕಾತಿ ಮೀಸಲಾತಿ ಜಾರಿ ಮಾಡಿ. ಕೇವಲ ಸರ್ಕಾರ ಹುದ್ದೆಗೆ ಮಾತ್ರ ಮೀಸಲಾತಿ ಜಾರಿ ಮಾಡಿದರೆ ಸಾಲದು. ಸರ್ಕಾರಿ ಇಲಾಖೆಗೆ ಗುತ್ತಿಗೆ ಆಧಾರದ ನೇಮಕಾತಿಗೂ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯ ಮಾಡಿದರು.

ಇದಕ್ಕೆ ಉತ್ತರ ನೀಡಿದ ಸಿಎಂ ಬೊಮ್ಮಾಯಿ, ಈಗಾಗಲೇ ಎಲ್ಲಾ ಸರ್ಕಾರಿ ಹುದ್ದೆ ನೇಮಕಾತಿಯಲ್ಲಿ ಮೀಸಲಾತಿ ಜಾರಿ ಆಗಿದೆ. ಹೊಸ ನೇಮಕಾತಿಯಲ್ಲಿ ಮೀಸಲಾತಿ ಕೊಟ್ಟೆ ಕೊಡುತ್ತೇವೆ. ಎಲ್ಲಾ ನೇಮಕಾತಿಯಲ್ಲಿ ಸಂವಿಧಾನದ ಪ್ರಕಾರ ಮೀಸಲಾತಿ ಕೊಡ್ತೀವಿ. ಇದರಲ್ಲಿ ಎರಡು ಮಾತಿಲ್ಲ ಎಂದರು. ಇದನ್ನೂ ಓದಿ: ಅತ್ಯಂತ ಕೆಳಮಟ್ಟದ ಕೆಲಸ ಮಾಡಿ ಕ್ಷಮೆ ಕೇಳೋದರಲ್ಲಿ ಅರ್ಥವಿಲ್ಲ- ಅಶ್ವಥ್ ವಿರುದ್ಧ ಸಿದ್ದರಾಮಯ್ಯ ಕಿಡಿ

ಗುತ್ತಿಗೆ ಆಧಾರದಲ್ಲಿ ನೇಮಕ ಮಾಡೋರಿಗೂ ಮೀಸಲಾತಿ ಪಾಲನೆ ಮಾಡಬೇಕು ಅಂತ ಆದೇಶ ಮಾಡ್ತೀವಿ. ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡೋದು ಔಟ್ ಸೋರ್ಸ್ ನಿಂದ ಆಗುತ್ತದೆ. ಹೀಗಿದ್ರು ಇನ್ನು ಮುಂದೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳೋರಿಗೆ ಮೀಸಲಾತಿ ನಿಯಮ ಪಾಲನೆ ಮಾಡಲು ಸೂಚನೆ ನೀಡುತ್ತೇನೆ ಅಂತ ಸ್ಪಷ್ಟಪಡಿಸಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031499 0 0 0
<![CDATA[ಫೆ.23ಕ್ಕೆ ಧ್ರುವ ಸರ್ಜಾ ನಟನೆಯ 'ಮಾರ್ಟಿನ್' ಟೀಸರ್]]> https://publictv.in/dhruva-sarja-starrer-martin-teaser-on-feb-23/ Thu, 16 Feb 2023 09:26:36 +0000 https://publictv.in/?p=1031503 ಧ್ರುವ ಸರ್ಜಾ (Dhruva Sarja) ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ಮಾರ್ಟಿನ್. ಎ.ಪಿ. ಅರ್ಜುನ್‌ (AP Arjun)  ನಿರ್ದೇಶನದಲ್ಲಿ ಮೂಡಿ ಬರುತ್ತಿರುವ  ಈ ಚಿತ್ರವನ್ನು ವಾಸವಿ ಎಂಟರ್ ಪ್ರೈಸಸ್ ಅಡಿಯಲ್ಲಿ  ಉದಯ್ ಕೆ.ಮೆಹ್ತಾ ಅವರು ನಿರ್ಮಿಸುತ್ತಿರುವ  9ನೇ ಚಿತ್ರ ಇದಾಗಿದೆ, ಮಾರ್ಟಿನ್ ಚಿತ್ರದ  ಪ್ಯಾನ್ ಇಂಡಿಯಾ ಟೀಸರ್ (Teaser) ಇದೇ ತಿಂಗಳ 23ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ  ಹಾಜರಿದ್ದ ಚಿತ್ರತಂಡ ಒಂದಷ್ಟು ಮಾಹಿತಿಗಳನ್ನು ಹಂಚಿಕೊಂಡಿತು.

ಮೊದಲು ಮಾತನಾಡಿದ ನಿರ್ಮಾಪಕ ಉದಯ್ ಕೆ.ಮೆಹ್ತಾ ಕಳೆದ ಆಗಸ್ಟ್ 15ಕ್ಕೆ ನಮ್ಮ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡುವುದರೊಂದಿಗೆ ಚಿತ್ರವನ್ನು ಆರಂಭಿಸಿದೆವು. ಈಗಾಗಲೇ ಚಿತ್ರದ ಟಾಕಿ ಪೋರ್ಷನ್ ಮುಗಿದಿದ್ದು, ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ ಇದೆ. ಫೆ.23ರಂದು ವಿಐಪಿ ಅಭಿಮಾನಿಗಳಿಗೋಸ್ಕರ ಪೇಯ್ಡ್ ಪ್ರೀಮಿಯರ್ ಟೀಸರ್ ಪ್ರದರ್ಶನವನ್ನು ವೀರೇಶ್  ಚಿತ್ರಮಂದಿರದಲ್ಲಿ ಏರ್ಪಡಿಸಿದ್ದೇವೆ. ಹಾಗಂತ ಇದರಿಂದ ಹಣ ಮಾಡುವ ಉದ್ದೇಶವಿಲ್ಲ, ಚಿತ್ರಮಂದಿರದಲ್ಲಿ ಹೆವಿ ಕ್ರೌಡ್ ಆಗಬಾರದೆಂಬ ಉದ್ದೇಶ ನಮ್ಮದು.  ಇದರಿಂದ ಬಂದ ಹಣವನ್ನು ಗೋಶಾಲೆಗೆ ಕೊಡುತ್ತಿದ್ದೇವೆ. ಅಲ್ಲದೆ ಅದೇ ದಿನ ಸಂಜೆ ತಮ್ಮ ಮೊಬೈಲ್‌ಗಳಲ್ಲೇ ಅಭಿಮಾನಿಗಳು ಮಾರ್ಟಿನ್ ಟೀಸರ್ ನೋಡಬಹುದು. ಅಲ್ಲದೆ 5 ಭಾಷೆಗಳಲ್ಲಿ  ನಿರ್ಮಾಣವಾಗುತ್ತಿರುವ ಚಿತ್ರ ಇದಾಗಿರುವುದರಿಂದ ಬೇರೆ ಭಾಷೆಗಳ ಮಾದ್ಯಮದವರನ್ನು ಆಹ್ವಾನಿಸಿ ಪ್ಯಾನ್ ಇಂಡಿಯಾ ಪ್ರೆಸ್‌ಮೀಟ್ ಮಾಡುತ್ತಿದ್ದೇವೆ. ಆರಂಭದಲ್ಲಿ ನಮ್ಮ ಚಿತ್ರ ಇಷ್ಟು ದೊಡ್ಡ ಮಟ್ಟದಲ್ಲಿ ಆಗುತ್ತೆ ಅಂದುಕೊಂಡಿರಲಿಲ್ಲ, ಬರುಬರುತ್ತಾ ದೊಡ್ಡದಾಗುತ್ತಾ ಹೋಯಿತು ಎಂದು ಹೇಳಿದರು.  ಇದನ್ನೂ ಓದಿಬಾಲಯ್ಯ ಜೊತೆ ಸೊಂಟ ಬಳುಕಿಸಲು ಮಿಲ್ಕಿ ಬ್ಯೂಟಿಗೆ ಭರ್ಜರಿ ಸಂಭಾವನೆ

ನಿರ್ದೇಶಕ ಎಪಿ. ಅರ್ಜುನ್ ಮಾತನಾಡುತ್ತ ಮಾರ್ಟಿನ್ ನಮ್ಮ ಕನ್ನಡದ ಸಿನಿಮಾ. ಮೊದಲು ನಮ್ಮವರ ಜೊತೆ ಮಾಹಿತಿ ಹಂಚಿಕೊಂಡು ನಂತರ ಬೇರೆಯವರ ಮುಂದೆ ಹೋಗುತ್ತಿದ್ದೇವೆ.  ಇದು ಎಲ್ಲಾ ಕಡೆಗೂ ಸಲ್ಲುವ ಯೂನಿವರ್ಸಲ್ ಕಥೆಯಾಗಿದ್ದರಿಂದ, ಬೇರೆ ಬೇರೆ ಭಾಷೆಗಳಲ್ಲಿ ನಿರ್ಮಿಸಿದ್ದೇವೆ, ಕಳೆದ 2021ರ ಸೆಪ್ಟೆಂಬರ್‌ನಲ್ಲಿ ಚಿತ್ರ ಆರಂಭವಾಯಿತು, ಇಷ್ಟುದಿನ, ಈ ಮಟ್ಟದಲ್ಲಿ ಆಗುತ್ತೆ ಅಂದ್ಕೊಂಡಿರಲಿಲ್ಲ,  ಹೈದರಾಬಾದ್‌ ನಲ್ಲಿ ಸೆಟ್ ಹಾಕಿ 45ದಿನ ಶೂಟ್ ಮಾಡಿದೆವು. ವೈಜಾಕ್‌ನಲ್ಲಿ ಚೇಸ್‌ಸೀನ್ 20 ದಿನಗಳವರೆಗೆ ಆಯಿತು, ಜೊತೆಗೆ  ಆಗಾಗ ಬರುತ್ತಿದ್ದ ಮಳೆಯಿಂದಲೂ ತಡವಾಯಿತು, ಇನ್ನು ಕಾಶ್ಮೀರದಲ್ಲಿ 25 ದಿನ  ಅಲ್ಲದೆ ಮುಂಬೈನಲ್ಲಿ ಚೇಸಿಂಗ್ ಸೀನ್  ಚಿತ್ರೀಕರಣ ಮಾಡಿಕೊಂಡು ಬಂದೆವು. ಒಂದೊಂದು ಕಡೆ ಶೂಟ್ ಮಾಡಿಕೊಂಡು ಬಂದಾಗಲೂ ಒಂದಷ್ಟು ದಿನ ಗ್ಯಾಪ್ ಬೇಕಾಯಿತು. ಚಿತ್ರದಲ್ಲಿ ಧ್ರುವ ಅವರಿಗೆ ತುಂಬಾ ಗೆಟಪ್ ಇದೆ, ನನ್ನ ಕೆರಿಯರ್‌ನಲ್ಲೇ ಅತಿದೊಡ್ಡ ಪವರ್ ಪ್ಯಾಕ್ಡ್ ಚಿತ್ರವಿದು. ವಿಶೇಷವಾದ ಮೋಕೋಬೋಟ್ ಕ್ಯಾಮೆರಾದಲ್ಲಿ  52 ದಿನ  ಕ್ಲೈಮ್ಯಾಕ್ಸ್ ಸೀನ್ ಚಿತ್ರೀಕರಿಸಿದ್ದೇವೆ.  ರಾಮ್ ಲಕ್ಷ್ಮಣ್ ಆಕ್ಷನ್ ಹಾಗೂ ರವಿವರ್ಮಾ ಚೇಸಿಂಗ್ ಸೀನ್ ಮಾಡಿದ್ದಾರೆ. ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ. ಪರೀಕ್ಷೆಗಳು, ಐಪಿಎಲ್, ಚುನಾವಣೆ ಮುಗಿದ ನಂತರ ಚಿತ್ರವನ್ನು ರಿಲೀಸ್ ಮಾಡುವ ಯೋಜನೆಯಿದೆ ಎಂದು ಹೇಳಿದರು.

ನಾಯಕ ಧ್ರುವ ಮಾತನಾಡಿ 23ರ ಸಂಜೆ 5.55ಕ್ಕೆ ಲಹರಿ ಯುಟ್ಯೂಬ್ ಚಾನೆಲ್‌ನಲ್ಲಿ ನಮ್ಮ ಚಿತ್ರದ ಟೀಸರ್ ರಿಲೀಸಾಗುತ್ತಿದೆ. ಈ ಚಿತ್ರದಲ್ಲಿ ನನ್ನ ಪಾತ್ರ ಈವರೆಗೆ ಮಾಡಿದ್ದಕ್ಕಿಂತ ಬೇರೆ ಥರನೇ ಇದೆ. ಇಡೀ ಸಿನಿಮಾದಲ್ಲಿ  ತುಂಬಾ ಕಡಿಮೆ ಡೈಲಾಗ್ ಇದ್ದು,  ಆ್ಯಕ್ಷನ್ ಸೀನ್ ಜಾಸ್ತಿ ಇರುತ್ತದೆ ಎಂದು ಹೇಳಿದರು. ಛಾಯಾಗ್ರಾಹಕ ಸತ್ಯ ಹೆಗಡೆ ಮಾತನಾಡಿ ಕ್ಯಾಮೆರಾ ವರ್ಕ್ ಬಗ್ಗೆ ಮಾಹಿತಿ ನೀಡಿದರು.

ಬಹುಭಾಷಾ ನಟಿ ವೈಭವಿ ಶಾಂಡಿಲ್ಯ (Shandilya) ಚಿತ್ರದ  ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.  ತೆಲುಗಿನ ಮಣಿ ಶರ್ಮಾ ಅವರ ಸಂಗೀತ ಸಂಯೋಜನೆ, ಕೆಜಿಎಫ್  ಖ್ಯಾತಿಯ ರವಿ ಬಸ್ರೂರು ಅವರ ಹಿನ್ನೆಲೆ  ಸಂಗೀತ ಈ ಚಿತ್ರಕ್ಕಿದೆ. ಕಾಶ್ಮೀರದ ಮೈನಸ್ 7 ಡಿಗ್ರಿ ತಾಪಮಾನ ಇರುವ ಲೊಕೇಶನ್‌ಗಳಲ್ಲಿ  ಆಕ್ಷನ್‌ಸೀನ್  ಚಿತ್ರೀಕರಿಸಲಾಗಿದೆ. ಕಾಶ್ಮೀರದ ಐಸ್‌ವಾರ್ ಸಾಹಸ ದೃಶ್ಯಗಳ ಜೊತೆಗೆ ರೋಮಾಂಚನಕಾರಿ ಸ್ಕೇಟಿಂಗ್ ಆ್ಯಕ್ಷನ್ ಸೀನ್‌ಗಳು ಚಿತ್ರದ ಹೈಲೈಟ್.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031503 0 0 0
<![CDATA[ಬಜೆಟ್‌ನಲ್ಲಿ ಬ್ರಾಹ್ಮಣ ಅಭಿವೃದ್ಧಿ ನಿಗಮಕ್ಕೆ 10 ಕೋಟಿ ಅನುದಾನ: ಬೊಮ್ಮಾಯಿ ಭರವಸೆ]]> https://publictv.in/10-crore-grant-to-brahmin-development-corporation-in-the-2023-budget-cm-basavaraj-bommai-promises/ Thu, 16 Feb 2023 10:01:16 +0000 https://publictv.in/?p=1031512 ಬೆಂಗಳೂರು: ಆರ್ಯ ವೈಶ್ಯ ನಿಗಮ ಮಂಡಳಿ ಮತ್ತು ಬ್ರಾಹ್ಮಣ ನಿಗಮ ಮಂಡಳಿಗೆ (Brahmins Corporation Board) ಈ ಬಜೆಟ್ (Budget 2023) ನಲ್ಲಿ ತಲಾ 10 ಕೋಟಿ ಅನುದಾನ ನೀಡುತ್ತೇನೆ. ಸ್ಥಗಿತಗೊಂಡಿರೋ ವಿದ್ಯಾರ್ಥಿ ವೇತನ (Scholarship) ಬಿಡುಗಡೆಗೂ ಆದೇಶ ನೀಡುತ್ತೇನೆ ಅಂತಾ ಸಿಎಂ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್‌ನ (JDS) ಸದಸ್ಯರ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು. ಆರ್ಯ ವೈಶ್ಯ ನಿಗಮ ಮತ್ತು ಬ್ರಾಹ್ಮಣ ನಿಗಮಕ್ಕೆ ಸರಿಯಾಗಿ ಅನುದಾನ ನೀಡುತ್ತಿಲ್ಲ. ಹೆಚ್ಚು ಅನುದಾನಕ್ಕೆ ಮನವಿ ಮಾಡಿದ್ದೇವೆ. ಆದರೂ ಅನುದಾನ ಕೊಟ್ಟಿಲ್ಲ. ಎರಡು ಸಮಾಜಕ್ಕೂ ಈ ಸರ್ಕಾರ ಅನ್ಯಾಯ ಮಾಡಿದೆ. ಕುಮಾರಸ್ವಾಮಿ (HD Kumaraswamy) ಸಿಎಂ ಆಗಿದ್ದಾಗ 100 ಕೋಟಿ ಅನುದಾನ ಬಿಡುಗಡೆ ಮಾಡಿದ್ದರು. ಕಾಮನ್ ಸಿಎಂ ಎಲ್ಲಾ ವರ್ಗಕ್ಕೂ ಕಾಮನ್ ಸಿಎಂ ಆಗಿ ಕೆಲಸ ಮಾಡಬೇಕು ಆಗ್ರಹಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ನೀರಿನ ಕಳ್ಳತನ ತಡೆಯಲು ವಿಜಿಲೆನ್ಸ್ ಪಡೆ ಸ್ಥಾಪನೆ: ಬೊಮ್ಮಾಯಿ

ಇದಕ್ಕೆ ಉತ್ತರ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ, ಬ್ರಾಹ್ಮಣ ನಿಗಮದಲ್ಲಿ 6 ಕೋಟಿ ಇದೆ. ಇದನ್ನ ಬಳಕೆ ಮಾಡಿಕೊಳ್ಳಿ. ಆರ್ಯ ವೈಶ್ಯ ನಿಗಮದಲ್ಲಿ ಅನುದಾನ ಇದೆ. ಹೆಚ್ಚುವರಿ ಅನುದಾನ ಕೊಡ್ತೀವಿ. ಆರ್ಯ ವೈಶ್ಯ ನಿಗಮ ಉತ್ತಮವಾಗಿ ಕೆಲಸ ಮಾಡುತ್ತಿದೆ. ಎಲ್ಲವನ್ನೂ ಆನ್‌ಲೈನ್ ವ್ಯವಸ್ಥೆಯಲ್ಲಿ ಮಾಡುತ್ತಿದೆ. ಆರ್ಯ ವೈಶ್ಯ ನಿಗಮ ಮತ್ತು ಬ್ರಾಹ್ಮಣ ನಿಗಮಕ್ಕೆ ಈ ಬಜೆಟ್ ನಲ್ಲಿ ತಲಾ 10 ಕೋಟಿ ನೀಡುತ್ತೇನೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಶುಕ್ರವಾರದ್ದು ಚುನಾವಣಾ ಪ್ರಣಾಳಿಕೆ ಬಜೆಟ್ ಎಂದು ನಮಗೆ ಗೊತ್ತಿದೆ: ಡಿ.ಕೆ ಶಿವಕುಮಾರ್

ಅಲ್ಲದೇ ವಿದ್ಯಾರ್ಥಿ ವೇತನವನ್ನೂ ಕೂಡಲೇ ಬಿಡುಗಡೆ ಮಾಡುವಂತೆ ಆದೇಶ ಮಾಡುತ್ತೇನೆ ಎಂದು ಭರವಸೆ ನೀಡಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031512 0 0 0
<![CDATA[ಶುಕ್ರವಾರದ್ದು ಚುನಾವಣಾ ಪ್ರಣಾಳಿಕೆ ಬಜೆಟ್ ಎಂದು ನಮಗೆ ಗೊತ್ತಿದೆ: ಡಿ.ಕೆ ಶಿವಕುಮಾರ್]]> https://publictv.in/we-know-that-friday-is-the-election-manifesto-budget-says-dk-shivakumar/ Thu, 16 Feb 2023 09:41:21 +0000 https://publictv.in/?p=1031518 ಮೈಸೂರು: ನಾಳೆಯದು ಚುನಾವಣಾ ಪ್ರಣಾಳಿಕೆ (Election Manifesto) ಬಜೆಟ್ ಎಂದು ನಮಗೆ ಗೊತ್ತಿದೆ. ಕಳೆದ ವರ್ಷದ ಬಜೆಟ್ (Budget) ನಲ್ಲಿ ಬರೀ ಘೋಷಣೆ, ಭರವಸೆ, ಭಾಷಣ ಇತ್ತು. ಡಬಲ್ ಎಂಜಿನ್ ಸರ್ಕಾರದಲ್ಲಿ ಹೊಗೆ ಬಂತೇ ಹೊರತು ಎಂಜಿನ್ ಮುಂದಕ್ಕೆ ಹೋಗಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K Shivakumar) ವ್ಯಂಗ್ಯವಾಡಿದ್ದಾರೆ.

ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಎಂಜಿನ್ ಸ್ಟಾರ್ಟ್ ಆಯಿತೇ ಹೊರತು ಮುಂದಕ್ಕೆ ಹೋಗಲೇ ಇಲ್ಲ. ಕಳೆದ ವರ್ಷ ಬಜೆಟ್‍ನಲ್ಲಿ ಘೋಷಣೆ ಆಗಿದ್ದರಲ್ಲಿ ಏನೇನಾಗಿದೆ ಎಂದು ಸಿಎಂ ಒಂದು ರಿಪೋರ್ಟ್ ಕೊಡಬೇಕು ಅಲ್ಲವಾ? ಸಂಜೆ ಒಳಗೆ ಅವರು ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ. ಬಸವಣ್ಣನ ಹೆಸರಿಟ್ಟುಕೊಂಡು ನುಡಿದಂತೆ ನಡೆದಿದ್ದೇನೆ ಎಂಬುದನ್ನು ಸಿಎಂ ಜನರಿಗೆ ಹೇಳಲಿ ಎಂದರು.

ಬಿಜೆಪಿ ಪ್ರಣಾಳಿಕೆಯ ಶೇ.90ರಷ್ಟನ್ನು ಈಡೇರಿಸಲಿಲ್ಲ. ಯಡಿಯೂರಪ್ಪ (B.S Yediyurappa) ಅವರು ಹಸಿರು ಟವಲ್ ಅನ್ನು ಹಾಕಿಕೊಂಡು ಬಜೆಟ್ ಮಂಡಿಸಿದ್ದರು. ಆದರೆ ಏನುಪ್ರಯೋಜನ? ಬಿಜೆಪಿ (BJP) ಯದ್ದು ಬರೀ ಸುಳ್ಳಿನ ಸರಮಾಲೆ. ಮೂರೂವರೆ ವರ್ಷದಲ್ಲಿ ಬಿಜೆಪಿ ಸಾಧನೆ ಏನು ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಗೆ 170 ಪ್ರಶ್ನೆಗಳನ್ನು ಕೇಳಿದ್ದೇವೆ. ಒಂದೇ ಒಂದು ಪ್ರಶ್ನೆಗೂ ಉತ್ತರ ಬರಲಿಲ್ಲ. ಸುಳ್ಳಿಗೂ ಒಂದು ಲೆಕ್ಕ ಇರಬೇಕು ಆದರೆ ನಿಮಗೆ ಆ ಲೆಕ್ಕವೂ ಇಲ್ಲ. ಬಿಜೆಪಿಯದ್ದು ಬರೀ ವಂಚನೆ. ಬಿಜೆಪಿಗೆ ಅಧಿಕಾರದಲ್ಲಿರುವ ಅರ್ಹತೆಯಿಲ್ಲ. ಮಾರ್ಚ್ 7 ಅಥವಾ 8ನೇ ತಾರೀಕು ಚುನಾವಣಾ ನೀತಿ ಸಂಹಿತೆ ಘೋಷಣೆ ಆಗುತ್ತದೆ. ನಾಳೆ ಆಗುವ ಬಜೆಟ್ ಕೇವಲ ಪೇಪರ್‍ನಲ್ಲಿ ಉಳಿಯುತ್ತದೆ ಎಂದು ಹೇಳಿದರು.

ಸಿದ್ದರಾಮಯ್ಯ (Siddaramaiah) ಸರ್ಕಾರದಲ್ಲಿ ಕೊಟ್ಟ ಮನೆಗಳಿಗೆ ಬಿಲ್ ಕೊಡಲು ಕೂಡ ಈ ಸರ್ಕಾರದ ಕೈಯಲ್ಲಿ ಆಗಲಿಲ್ಲ. ಬಿಜೆಪಿಯದ್ದು ಬರೀ ಬೊಗಳೆ, ಖಾಲಿ ಮಾತು. ಹೈದರಾಬಾದ್ ಕರ್ನಾಟಕದವರು ನಿಮಗೆ ಮತ ಹಾಕಲ್ಲ ಎಂದು ಅವರ ಅಭಿವೃದ್ಧಿಗೆ ಏಕೆ ಹಣ ಖರ್ಚು ಮಾಡಲಿಲ್ಲ. ಬಿಜೆಪಿ ಸರ್ಕಾರ ಜನರ ನೆತ್ತಿಗೆ ತುಪ್ಪ ಸವರುವ ಕೆಲಸ ಮಾಡಿದೆ. ಇದು ದೋಖಾ ಸರ್ಕಾರ. ಎಲ್ಲಾ ವರ್ಗದವರಿಗೂ ಈ ಸರ್ಕಾರ ದೋಖಾ ಮಾಡಿದೆ. ಈ ರಾಜ್ಯದ ಎಲ್ಲಾ ದಾರ್ಶನಿಕರ ಇತಿಹಾಸ ಕೂಡ ತಿರುಚಿದ್ದೀರಿ. ಕರ್ನಾಟಕವನ್ನು ಭ್ರಷ್ಟತನದ ರಾಜಧಾನಿಯನ್ನಾಗಿ ಮಾಡಿಬಿಟ್ಟರು ಎಂದರು.

ಮೈಸೂರು- ಬೆಂಗಳೂರು ಹೈವೆಗೆ 250ರೂ ಟೋಲ್ ನಿಗದಿ ಮಾಡಲಾಗುತ್ತಿದೆ. ಸರ್ವಿಸ್ ರಸ್ತೆಯಿಲ್ಲದೆ ಟೋಲ್ ವಸೂಲಿ ಮಾಡುವುದು ತಪ್ಪು. ದುಡ್ಡಿಲ್ಲದವರು ಏನು ಮಾಡಬೇಕು? ಸರ್ವಿಸ್ ರಸ್ತೆ ಆಗುವವರೆಗೂ ಟೋಲ್ ವಸೂಲಿ ಮಾಡಬಾರದು. ಇದು ಕಾಂಗ್ರೆಸ್ ಸರ್ಕಾರದ ಅಚಲ ನಿರ್ಧಾರ ಎಂದು ಹೇಳಿದರು. ಇದನ್ನೂ ಓದಿ: ಅಶ್ವಥ್ ನಾರಾಯಣ್ ವಿವಾದಾತ್ಮಕ ಹೇಳಿಕೆ- ಸಾಕು ಬಿಟ್ಬಿಡಿ ಅಂತ ಮಾಧುಸ್ವಾಮಿ ಮನವಿ

ಸರ್ವಿಸ್ ರಸ್ತೆಯಿಲ್ಲದೆ ಟೋಲ್ ವಸೂಲಿ ಶುರು ಮಾಡಿದರೆ ಕಾಂಗ್ರೆಸ್ (Congress) ಈ ಭಾಗದಲ್ಲಿ ದೊಡ್ಡ ಹೋರಾಟ ಶುರು ಮಾಡುತ್ತದೆ. ಇದರ ಉದ್ಘಾಟನೆಗೆ ನೀವು ಪ್ರಧಾನಿಯನ್ನು ಕರೆಸುತ್ತೀರೋ ಅಥವಾ ಇನ್ಯಾರನ್ನಾದರೂ ಕರೆಸುತ್ತೀರೋ ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಕಾರಾದರೂ ಓಡಿಸಲಿ, ಏನಾದರೂ ಮಾಡಲಿ. ಅಲ್ಲೇ ಬಿದ್ದು ಒದ್ದಾಡಲಿ ನಮಗೆ ಸಮಸ್ಯೆ ಇಲ್ಲ. ಆದರೆ ನಮಗೆ ಮೊದಲು ಸರ್ವಿಸ್ ರಸ್ತೆ ಆಗಬೇಕು. ಈಗಾಗಲೇ ಈ ರಸ್ತೆಯಿಂದ 10 ಸಾವಿರ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದರು.

ಸಿದ್ದರಾಮಯ್ಯ ವಿರುದ್ಧ ಅಶ್ವಥ್ ನಾರಾಯಣ್ (Ashwath Narayan) ಅವಹೇಳನಾಕಾರಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಟಗರಾ? ತಲೆ ತೆಗೆಯಲು? ಯಾವ ಇತಿಹಾಸದಲ್ಲಿ ಅದು ಇದೆ? ನಾಟಕ ಓದಿಕೊಂಡು ಬಂದಿದ್ದಾರಾ? ಎಂದು ಪ್ರಶ್ನಿಸಿದರು.

ಅಶ್ವಥ್ ನಾರಾಯಣ್ ಮಾತಿಗೆ ನಾನು ಉತ್ತರ ನೀಡುವುದಿಲ್ಲ. ಅವರ ಈ ಮಾತಿಗೆ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಉತ್ತರ ಕೊಡಬೇಕು. ಆ ಬಚ್ಚಲು ವಿಚಾರ ನಾನು ಹೇಳಿ ನನ್ನ ಬಾಯಿ ಬಚ್ಚಲು ಮಾಡಿಸಿಕೊಳ್ಳಲು ಇಷ್ಟಪಡುವುದಿಲ್ಲ. ಟಿಪ್ಪು (Tippu) ವಿಚಾರವಾಗಿ ರಾಷ್ಟ್ರಪತಿಗಳು ಸದನದಲ್ಲಿ ಏನು ಮಾತನಾಡಿದ್ದಾರೆ ಎನ್ನುವುದು ದಾಖಲೆ ಇದೆ. ಅಶ್ವಥ್ ನಾರಾಯಣ್ ಮಾತನಾಡಿದ ಬಗ್ಗೆ ಜನ ನಿರ್ಧಾರ ಮಾಡಲಿ. ನಾನೇಕೆ ಅವರಿಗೆ ಸರ್ಟಿಫಿಕೇಟ್ ಕೊಡಲಿ? ಎಂದು ಹೇಳಿಕೆಯನ್ನು ನೀಡಿದ್ದಾರೆ.

ಕಿಚ್ಚ ಸುದೀಪ್ ಮತ್ತು ಡಿ.ಕೆ.ಶಿವಕುಮಾರ್ ಭೇಟಿ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಸುದೀಪ್ ನನ್ನ ಸ್ನೇಹಿತ. ಅವರ ಜೊತೆ ಲೋಕಾಚಾರವಾಗಿ ಚರ್ಚೆ ನಡೆಸಿದ್ದೇನೆ. ಅವರು ಹಲವಾರು ಸಾಮಾಜಿಕ ಸೇವೆಗಳನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಚರ್ಚೆಗಳನ್ನು ಮಾಡಿದ್ದೇವೆ. ರಾಜಕೀಯದಲ್ಲಿ ನನ್ನ ಅನುಭವದ ಬಗ್ಗೆ ಅವರಿಗೆ ಕೆಲವು ವಿಚಾರಗಳನ್ನು ಹೇಳಿದ್ದೇನೆ ಅಷ್ಟೆ. ನಾನೇನು ಪಕ್ಷಕ್ಕೆ ಆಹ್ವಾನ ಮಾಡಿಲ್ಲ. ಅವರಿಗೆ ಬಲವಂತ ಮಾಡುವ ಪ್ರಶ್ನೆ ಇಲ್ಲ ಎಂದು ಹೇಳಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031518 0 0 0
<![CDATA[ಏ ಅಶ್ವಥ.. ಸಿ.ಎಂ ಇಬ್ರಾಹಿಂ ವಾಗ್ದಾಳಿ]]> https://publictv.in/cm-ibrahim-lashes-out-at-minister-ashwath-narayan/ Thu, 16 Feb 2023 09:49:32 +0000 https://publictv.in/?p=1031524

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031524 0 0 0
<![CDATA[ಅಶ್ವಥ್‌ ನಾರಾಯಣ್‌, ಕಟೀಲ್‌ ವಿರುದ್ಧ ದೂರು]]> https://publictv.in/congress-delegation-files-complaint-against-ashwath-narayan-and-nalin-kumar-kateel/ Thu, 16 Feb 2023 09:52:53 +0000 https://publictv.in/?p=1031528

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031528 0 0 0
<![CDATA[ಮೋದಿ ಸರ್ಕಾರ ಮುಸ್ಲಿಂ ಸಮುದಾಯದ ಹಕ್ಕುಗಳಿಗಾಗಿ ಹೋರಾಡಿದೆ: ಕೌಸರ್‌ ಜಹಾನ್‌]]> https://publictv.in/bjps-kausar-jahan-elected-as-new-haj-committee-chief/ Thu, 16 Feb 2023 10:08:49 +0000 https://publictv.in/?p=1031533 ನವದೆಹಲಿ: ಪ್ರಧಾನಿ ಮೋದಿಯವರ (Narendra Modi) ಸರ್ಕಾರ ಮುಸ್ಲಿಂ ಸಮುದಾಯದ ಹಕ್ಕುಗಳಿಗಾಗಿ ಹೋರಾಡಿದೆ ಎಂದು ದೆಹಲಿ ಹಜ್‌ ಸಮಿತಿಯ (Delhi Haj Committee) ನೂತನ ಅಧ್ಯಕ್ಷರಾದ ಕೌಸರ್ ಜಹಾನ್ (Kausar Jahan) ಹೇಳಿದ್ದಾರೆ.

ತ್ರಿವಳಿ ತಲಾಖ್ (Triple Talaq) ನಿಷೇಧದ ನಂತರ ಮುಸ್ಲಿಂ ಮಹಿಳೆಯರು ಸುರಕ್ಷಿತರಾಗಿದ್ದಾರೆ. ಹಜ್‌ಗೆ ಹೋಗುವವರ ಸಮಸ್ಯೆ ನಿವಾರಿಸುವ ಕೆಲಸ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ. ಅದರಂತೆ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Missile Traceː ರಷ್ಯಾದ 6 ಬಲೂನ್‌ಗಳನ್ನು ಹೊಡೆದುರುಳಿಸಿದ ಉಕ್ರೇನ್ ಸೇನೆ

ಆಮ್ ಆದ್ಮಿ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದ್ದು, ದೆಹಲಿ ಹಜ್ ಸಮಿತಿಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ಕೌಸರ್ ಜಹಾನ್ ಆಯ್ಕೆಯಾಗಿದ್ದಾರೆ. ದೆಹಲಿಯ ಇತಿಹಾಸದಲ್ಲಿ ಮಹಿಳೆಯೊಬ್ಬರು ಸಮಿತಿ ಮುಖ್ಯಸ್ಥರಾಗಿ ಆಯ್ಕೆಯಾಗಿರುವುದು ಇದು ಎರಡನೇ ಬಾರಿ. ದೆಹಲಿಯ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ತಾಜ್ದಾರ್ ಬಾಬರ್ ಅವರು ಇಲ್ಲಿಯವರೆಗೆ ಈ ಹುದ್ದೆಯನ್ನು ಅಲಂಕರಿಸಿದ ಏಕೈಕ ಮಹಿಳೆಯಾಗಿದ್ದರು.

ನೂತನ ಅಧ್ಯಕ್ಷರ ಆಯ್ಕೆಗಾಗಿ ಸೋಮವಾರ ನಡೆದ ಮತದಾನ ಪ್ರಕ್ರಿಯೆಯಲ್ಲಿ ಸಮಿತಿಯ ಹತ್ತು ಸದಸ್ಯರು ಭಾಗವಹಿಸಿದ್ದರು. ಅವರಲ್ಲಿ ಮೊಹಮ್ಮದ್ ಸಾದ್ ಮತ್ತು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್, ಜಹಾನ್ ಅವರಿಗೆ ಬೆಂಬಲ ಸೂಚಿಸಿದರು. ತಮ್ಮ ಅಭ್ಯರ್ಥಿ ಆಯ್ಕೆಯಾಗುತ್ತಾರೆ ಎಂದು ನಿರೀಕ್ಷಿಸಿದ್ದ ಆಮ್ ಆದ್ಮಿ ಪಕ್ಷ (ಎಎಪಿ)ಕ್ಕೆ ಈ ಬೆಳವಣಿಗೆ ಅಚ್ಚರಿಯುಂಟು ಮಾಡಿದೆ. ಇದನ್ನೂ ಓದಿ: ಸೌಹಾರ್ದ ಕ್ರಿಕೆಟ್ ಆಡಲು ಹೋಗಿ ಎಡವಟ್ಟು ಮಾಡಿಕೊಂಡ ಬಿಜೆಪಿ ಕೇಂದ್ರ ಸಚಿವ

ಭಾರತೀಯ ಮುಸ್ಲಿಮರು ಹಜ್ ಸಮಿತಿಯಿಂದ ಸಂಯೋಜಿತವಾಗುವ ತೀರ್ಥಯಾತ್ರೆಯಲ್ಲಿ ಪ್ರತಿ ವರ್ಷ ಪವಿತ್ರ ಸ್ಥಳವಾದ ಮೆಕ್ಕಾಗೆ ಪ್ರಯಾಣಿಸುತ್ತಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031533 0 0 0
<![CDATA[ಸಿದ್ದರಾಮಯ್ಯ ಬಗ್ಗೆ ನಾನು ಅಗೌರವವಾಗಿ ಮಾತನಾಡಿಲ್ಲ]]> https://publictv.in/ashwath-narayan-says-i-havent-spoke-disrespectfully-about-siddaramaiah/ Thu, 16 Feb 2023 10:01:31 +0000 https://publictv.in/?p=1031535

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031535 0 0 0
<![CDATA[ಅಶ್ವಥ್ ನಾರಾಯಣನನ್ನು ಬಚ್ಚಲು ಎಂದ ಡಿಕೆಶಿ]]> https://publictv.in/dk-shivakumar-lashesh-out-at-ashwath-narayan/ Thu, 16 Feb 2023 10:05:11 +0000 https://publictv.in/?p=1031541

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031541 0 0 0
<![CDATA[ಮತ್ತೊಮ್ಮೆ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಪರಮೇಶ್ವರ್‌]]> https://publictv.in/parameshwar-expresses-desire-of-becoming-cm/ Thu, 16 Feb 2023 10:04:05 +0000 https://publictv.in/?p=1031549

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031549 0 0 0
<![CDATA[ಬಿಜೆಪಿ ಸರ್ಕಾರದ ಕಡೇ ಬಜೆಟ್- ಬೊಮ್ಮಾಯಿ ಬಜೆಟ್‌ನಲ್ಲಿ ಏನಿರಬಹುದು?]]> https://publictv.in/last-budget-of-the-bjp-government-in-karnataka-what-can-be-in-basavaraj-bommai-budget/ Thu, 16 Feb 2023 10:35:55 +0000 https://publictv.in/?p=1031529 ಬೆಂಗಳೂರು: ಶುಕ್ರವಾರ ಬಸವರಾಜ ಬೊಮ್ಮಾಯಿ (Basavaraj Bommai) ಸರ್ಕಾರಕ್ಕೆ ಕಡೆಯ ಬಜೆಟ್ (Budget), ಎಲೆಕ್ಷನ್ ಬಜೆಟ್. ಕಾಂಗ್ರೆಸ್ ಪ್ರಣಾಳಿಕೆಗೆ ಟಕ್ಕರ್ ಕೊಡುವ ಜನಪ್ರಿಯ ಯೋಜನೆಗಳನ್ನೊಳಗೊಂಡ ಬಜೆಟ್ ಕೊಡುವತ್ತ ಸಿಎಂ ಬೊಮ್ಮಾಯಿ ಚಿತ್ತವಿದೆ. ಎಲೆಕ್ಷನ್‌ಗೂ ಬೂಸ್ಟ್, ಪಕ್ಷಕ್ಕೂ ಬೂಸ್ಟ್ ಎಂಬ ಸೂತ್ರದ ಛಾಯೆ ಬಜೆಟ್ ಮೇಲೆ ಬೀಳುವ ಸಾಧ್ಯತೆಯಿದೆ.

ವಿಧಾನಸಭೆಯಲ್ಲಿ ಶುಕ್ರವಾರ ಬೆಳಗ್ಗೆ 10:30ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ 2ನೇ ಬಜೆಟ್ ಮಂಡಿಸಲಿದ್ದಾರೆ. ತೆರಿಗೆ ಸಂಗ್ರಹದಲ್ಲಿ ನಿಗದಿತ ಗುರಿಗಿಂತ ಹೆಚ್ಚು ಸಂಗ್ರಹವಾಗಿದೆ ಎನ್ನಲಾಗಿದ್ದು, ಬಜೆಟ್ ಗಾತ್ರ ಸುಮಾರು 3 ಲಕ್ಷ ಕೋಟಿ ರೂ. ದಾಟುವ ಸಾಧ್ಯತೆ ಇದೆ. 2023-24ನೇ ಸಾಲಿನ ರಾಜ್ಯ ಬಜೆಟ್ (Karnataka Budget 2023-24) ನಿರೀಕ್ಷೆಗಳೂ ಹೆಚ್ಚು, ಸವಾಲುಗಳೂ ಹೆಚ್ಚು. ಪಕ್ಕಾ ಚುನಾವಣಾ ಲೆಕ್ಕಾಚಾರಗಳೊಂದಿಗೆ ಆಯವ್ಯಯ ಮಂಡನೆಗೆ ಮುಂದಾಗಿದ್ದಾರೆ ಸಿಎಂ.

ಉಚಿತ ಘೋಷಣೆಗಳನ್ನೂ ಒಳಗೊಂಡ ಜನತೆಗೆ ತೆರಿಗೆ ಹೊರೆ ಇಲ್ಲದ ಬಜೆಟ್ ಮಂಡನೆಗೆ ಪ್ಲಾನ್ ಮಾಡಿದ್ದು, ಕಾಂಗ್ರೆಸ್‌ಗೆ ಟಕ್ಕರ್ ಕೊಡಲು ಜನಪ್ರಿಯ ಉಚಿತ ಸ್ಕೀಮ್‌ಗಳೂ ಹೆಚ್ಚಿರುವ ಸಾಧ್ಯತೆ ಇದೆ. ರೈತರು, ಕಾರ್ಮಿಕರು, ಮಹಿಳೆಯರು, ಎಸ್‌ಸಿ, ಎಸ್‌ಟಿ, ಹಿಂದುಳಿದ ಜಾತಿ ವರ್ಗಗಳ ಕಲ್ಯಾಣಕ್ಕೆ ಒತ್ತು ಕೊಡುವ ಸಾಧ್ಯತೆ ಇದೆ.

ಬೊಮ್ಮಾಯಿ ಬಜೆಟ್ ನಿರೀಕ್ಷೆಗಳೇನು? * ಕಾಂಗ್ರೆಸ್‌ನ ಗೃಹ ಲಕ್ಷ್ಮಿ ಯೋಜನೆಗೆ ಸೆಡ್ಡು ಹೊಡೆಯಲು ಸ್ತ್ರೀ ಶಕ್ತಿ ಯೋಜನೆ ಜಾರಿ ಸಾಧ್ಯತೆ. * ಪ್ರತಿ ಕುಟುಂಬದ ಗೃಹಿಣಿಗೆ ಆರ್ಥಿಕ ಸಹಾಯ ನೀಡುವ ಯೋಜನೆ ಸ್ತ್ರೀ ಶಕ್ತಿ ಯೋಜನೆ ಜಾರಿ ಸಾಧ್ಯತೆ. * ರೈತರಿಗೆ ಬಡ್ಡಿರಹಿತ ಸಾಲ ಸೌಲಭ್ಯ 3 ಲಕ್ಷದದಿಂದ 5 ಲಕ್ಷ ರೂ.ಗೆ ಹೆಚ್ಚಳ ಸಾಧ್ಯತೆ. * ಮಹಿಳೆಯರಿಗೆ ಸ್ತ್ರೀ ಶಕ್ತಿ ಸಂಘಗಗಳ ಮೂಲಕ ಸಾಲ ಯೋಜನೆ ಜಾರಿ ಸಾಧ್ಯತೆ. * ರಾಜ್ಯದೆಲ್ಲೆಡೆ ನಮ್ಮ ಕ್ಲಿನಿಕ್‌ಗಳ ಹೆಚ್ಚಳ, ಹೋಬಳಿ ಮಟ್ಟದ ತನಕ ನಮ್ಮ ಕ್ಲಿನಿಕ್. * ಬೆಂಗಳೂರು ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ. * ವಿವಿಧ ಸಮುದಾಯಗಳ ಅಭಿವೃದ್ಧಿಗೆ ಪ್ರತ್ಯೇಕ ನಿಗಮಗಳ ಸ್ಥಾಪನೆ ಸಾಧ್ಯತೆ. * ನೀರಾವರಿ ಯೋಜನೆಗಳನ್ನು ಕಾರ್ಯಗತಗೊಳಿಸಲು ಹೆಚ್ಚು ಹಣ ಮೀಸಲಿಡುವ ಘೋಷಣೆ ಸಾಧ್ಯತೆ. * ಬೆಂಗಳೂರು ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಪ್ರತ್ಯೇಕ ಯೋಜನೆ ಘೋಷಣೆ ಸಾಧ್ಯತೆ. * ಕುಲ ಕಸುಬು ಆಧಾರಿತ ಸಮುದಾಯಗಳಿಗೆ ಸಹಾಯಧನ ಸಾಧ್ಯತೆ. * ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ವರದಿ ಅನುಷ್ಠಾನ ಘೋಷಣೆ ಸಾಧ್ಯತೆ. ಇದನ್ನೂ ಓದಿ: ಬಜೆಟ್‌ನಲ್ಲಿ ಬ್ರಾಹ್ಮಣ ಅಭಿವೃದ್ಧಿ ನಿಗಮಕ್ಕೆ 10 ಕೋಟಿ ಅನುದಾನ: ಬೊಮ್ಮಾಯಿ ಭರವಸೆ

ಈ ನಡುವೆ ಸಾಲ ಮನ್ನಾದಂತಹ ಬಜೆಟ್ ಘೋಷಣೆಗೆ ಕೈ ಹಾಕುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಕೆಲ ಅಭಿವೃದ್ಧಿ ನಿಗಮಗಳಲ್ಲಿ ಪಡೆದಿರುವ ಸಾಲಮನ್ನಾಗೆ ಬೇಡಿಕೆ ಪ್ರಸ್ತಾಪ ಇದೆ. ಆದರೆ ಕೆಲ ಸಬ್ಸಿಡಿ ಇಳಿಕೆ ವಿಚಾರದಲ್ಲಿ ಕ್ರಮಗಳನ್ನು ತೆಗೆದುಕೊಂಡಿರುವ ಕೇಂದ್ರ ಸರ್ಕಾರದ ನಿಲುವು, ಸಾಲಮನ್ನಾ ಯೋಜನೆಗಿಂತ ಸುಧಾರಣಾ ಕ್ರಮಗಳತ್ತ ಪ್ರಧಾನಿ ನರೇಂದ್ರ ಮೋದಿ ಕೂಡ ಒಲವು ವ್ಯಕ್ತಪಡಿಸಿರುವ ಕಾರಣದಿಂದಾಗಿ ಸಾಲಮನ್ನಾ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆ ಇಡಲು ಬೊಮ್ಮಾಯಿ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.

2018ರಲ್ಲಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಪೂರ್ಣ ಆಗಲಿಲ್ಲ. ಸಿದ್ದರಾಮಯ್ಯ ಅಧಿಕಾರ ಹೋಗಿ ಇನ್ನೊಂದು ಬಜೆಟ್ ಬಂತು. ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ 5 ತಿಂಗಳಲ್ಲೇ ಇನ್ನೊಂದು ಬಜೆಟ್ ಆಗಿದ್ದು, ಅಂದು ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಆಗಿದ್ದ ಹೆಚ್.ಡಿ ಕುಮಾರಸ್ವಾಮಿ ಬಜೆಟ್ ಮಂಡನೆ ಮಾಡಿದ್ದರು. ಹೀಗಾಗಿ ಬೊಮ್ಮಾಯಿ ಬಜೆಟ್ 4-5 ತಿಂಗಳ ಎಲೆಕ್ಷನ್ ಬಜೆಟ್ ಆಗಿದ್ದು, ಮುಂದೆಯೂ ಬಿಜೆಪಿ ಸರ್ಕಾರ ಬಂದರೆ ಮಾತ್ರ ಅವರ ಬಜೆಟ್ ಭದ್ರವಾಗಿರುತ್ತದೆ. ಒಟ್ಟಿನಲ್ಲಿ ಎಲೆಕ್ಷನ್ ಬಜೆಟ್ ಆದರೂ ಜನಪ್ರಿಯ ಯೋಜನೆಗಳ ಘೋಷಣೆಗಳ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ. ಬೊಮ್ಮಾಯಿ ಕಡೆಯ ಆಟ ಹೇಗೆ ಜನರನ್ನು ಮುಟ್ಟುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ನೀರಿನ ಕಳ್ಳತನ ತಡೆಯಲು ವಿಜಿಲೆನ್ಸ್ ಪಡೆ ಸ್ಥಾಪನೆ: ಬೊಮ್ಮಾಯಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031529 0 0 0
<![CDATA[ತುಪ್ಪದ ಹುಡುಗಿ ಹಾಟ್‌ ಹಾಟ್‌, ಪಡ್ಡೆಹುಡುಗರ ನಿದ್ದೆಗೆಡಿಸಿದ `ರಾ'ಗಿಣಿ]]> https://publictv.in/actress-ragini-dwivedi-new-photoshoot/ Thu, 16 Feb 2023 10:10:59 +0000 https://publictv.in/?p=1031534 ಸ್ಯಾಂಡಲ್‌ವುಡ್ (Sandalwood) ಗಿಣಿ ನಟಿ ರಾಗಿಣಿ (Ragini Dwivedi) ನಯಾ ಫೋಟೋಶೂಟ್‌ನಲ್ಲಿ ಮಿಂಚಿದ್ದಾರೆ. ಕೈತುಂಬಾ ಸಿನಿಮಾಗಳ ಮಧ್ಯೆ ಶೂಟಿಂಗ್‌ಗೆ ಬ್ರೇಕ್ ಹಾಕಿ ಹೊಸ ಅವತಾರದಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ.

`ವೀರಮದಕರಿ' (Veermadakari) ಸಿನಿಮಾ ನಾಯಕಿ ರಾಗಿಣಿ (Actress Ragini) ಈಗ ಬಹುಭಾಷೆಗಳಲ್ಲಿ ಮಿಂಚ್ತಿದ್ದಾರೆ. 7ಕ್ಕೂ ಅಧಿಕ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಬಾಲಿವುಡ್‌ಗೂ (Bollywood) ಪಾದಾರ್ಪಣೆ ಮಾಡಿದ್ದಾರೆ. ಇತ್ತೀಚಿಗಷ್ಟೇ `ಸೋನೆಯಾ' ಆಲ್ಬಂ ಸಾಂಗ್ ಮೂಲಕ ನಟಿ ಮೋಡಿ ಮಾಡಿದ್ದರು. ಈಗ ಹಾಟ್‌ ಹಾಟ್ ಫೋಟೋಶೂಟ್ ಮೂಲಕ ತುಪ್ಪದ ಬೆಡಗಿ ರಾಗಿಣಿ ಕಂಗೊಳಿಸಿದ್ದಾರೆ.‌ ಇದನ್ನೂ ಓದಿ: ಫೆ.23ಕ್ಕೆ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಟೀಸರ್

ತಮ್ಮ ಹೊಸ ಫೋಟೋಶೂಟ್‌ನಲ್ಲಿ ರಾಗಿಣಿ ಗ್ಲ್ಯಾಮರಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಕ್ಯಾಮೆರಾ ಕಣ್ಣಿಗೆ ಹಾಟ್ ಆಗಿ ಪೋಸ್ ನೀಡಿದ್ದಾರೆ. ಬಳುಕುವ ಬಳ್ಳಿಯಂತೆ ಇರುವ ನಟಿಯ ಹೊಸ ಅವತಾರ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

ಸಾಕಷ್ಟು ಸಂಕಷ್ಟಗಳನ್ನ ಎದುರಿಸಿದ ನಂತರ ರಾಗಿಣಿ ಈಗ ತುಂಬಾ ಬದಲಾಗಿದ್ದಾರೆ. ಮತ್ತೆ ಸಿನಿಮಾಗೆ ಕಮ್‌ಬ್ಯಾಕ್ ಆಗಿರುವ ರಾಗಿಣಿ ಕೈತುಂಬಾ ಚಿತ್ರಗಳ ಜೊತೆ ಹಸಿಬಿಸಿ ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಿರುತ್ತಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031534 0 0 0
<![CDATA[ಅಶ್ವಥ್ ನಾರಾಯಣ್ ಹೇಳಿಕೆ ನಾನೂ ಒಪ್ಪಲ್ಲ, ಯಾವತ್ತೂ ಸಾವು ಬಯಸಬಾರದು - ಸಿ.ಟಿ ರವಿ]]> https://publictv.in/i-do-not-agree-with-minister-ashwath-narayans-statement-says-ct-ravi/ Thu, 16 Feb 2023 10:42:51 +0000 https://publictv.in/?p=1031560 ನವದೆಹಲಿ: ಸಚಿವ ಅಶ್ವಥ್ ನಾರಾಯಣ್‌ (Ashwath Narayan) ನೀಡಿದ ಹೇಳಿಯನ್ನು ನಾನೂ ಒಪ್ಪುವುದಿಲ್ಲ. ಸಿದ್ದರಾಮಯ್ಯ (Siddaramaiah) ನಮ್ಮವರೆ. ನಮ್ಮ ನಡುವೆ ಸೈದ್ಧಾಂತಿಕ, ರಾಜಕೀಯ ಭಿನ್ನಾಭಿಪ್ರಾಯಗಳಿರಬಹುದು. ಆದರೆ ಸಾವನ್ನು ಯಾವತ್ತೂ ಬಯಸಬಾರದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಹೇಳಿದ್ದಾರೆ.

ಅಶ್ವಥ್ ನಾರಾಯಣ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, 30ಕ್ಕೂ ಅಧಿಕ ವರ್ಷಗಳಿಂದ ಬಿಜೆಪಿಯಲ್ಲಿದ್ದೇನೆ (BJP). ನಮ್ಮ ಪಕ್ಷವೂ ಇಂತಹ ಹೇಳಿಕೆಯನ್ನು ಒಪ್ಪುವುದಿಲ್ಲ. ಸಿದ್ದರಾಮಯ್ಯ ಅವರನ್ನು ಸೋಲಿಸಿ ಎನ್ನುವ ಹೇಳಿಕೆಗೆ ನಮ್ಮ ವಿರೋಧ ಇಲ್ಲ. ರಾಜಕೀಯದಲ್ಲಿ ಇದು ಸಾಮಾನ್ಯ. ಆದರೆ ಅಶ್ವಥ್ ನಾರಾಯಣ್ ಯಾವ ಆಯಾಮದಲ್ಲಿ ಹೇಳಿಕೆ ನೀಡಿದ್ದಾರೆ ಗೊತ್ತಿಲ್ಲ. ಪೂರ್ಣ ಮಾಹಿತಿ ಇಲ್ಲದೇ ಮಾತನಾಡುವುದು ತಪ್ಪಾಗುತ್ತದೆ. ಅದೇನಿದ್ದರೂ ಸಿದ್ದರಾಮಯ್ಯ (Siddaramaiah) ಅವರಿಗೆ ದೇವರು ದೀರ್ಘಾಯುಷ್ಯ ಕರುಣಸಲಿ ಎಂದು ಹಾರೈಸಿದರು. ಇದನ್ನೂ ಓದಿ: ಬಜೆಟ್‌ನಲ್ಲಿ ಬ್ರಾಹ್ಮಣ ಅಭಿವೃದ್ಧಿ ನಿಗಮಕ್ಕೆ 10 ಕೋಟಿ ಅನುದಾನ: ಬೊಮ್ಮಾಯಿ ಭರವಸೆ

ಶಾಸಕ ಯು.ಟಿ ಖಾದರ್ (UT Khader) ಅವರ ಮೀರ್ ಸಾಧಿಕ್ ಹೇಳಿಕೆಗೆ ಪ್ರತಿಕ್ರಿಯಿಸಿ, ಮೀರ್ ಸಾಧಿಕ್ ಟಿಪ್ಪು ಸುಲ್ತಾನ್ (Tipu Sultan) ಆಶ್ರಯದಲ್ಲಿದ್ದವರು. ಟಿಪ್ಪುವನ್ನ ಯಾರು ಪ್ರೀತಿಸ್ತಾರೆ? ಟಿಪ್ಪುವನ್ನ ಪ್ರೀತ್ಸೋರು ಕಾಂಗ್ರೆಸ್‌ನವ್ರು. ಹೀಗಾಗಿ ಕಾಂಗ್ರೆಸ್‌ನವರು ಮೀರ್ ಸಾಧಿಕ್‌ಗಳು ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಮೋದಿ ಸರ್ಕಾರ ಮುಸ್ಲಿಂ ಸಮುದಾಯದ ಹಕ್ಕುಗಳಿಗಾಗಿ ಹೋರಾಡಿದೆ: ಕೌಸರ್‌ ಜಹಾನ್‌

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031560 0 0 0
<![CDATA[ಜಾಹೀರಾತಿನ ಪೋಸ್ಟ್‌ನೊಂದಿಗೆ ಮುದ್ದು ಮಗುವಿನ ಫೋಟೋ ಹಂಚಿಕೊಂಡ ನಟಿ ಆಲಿಯಾ]]> https://publictv.in/bollywood-actress-alia-bhatt-new-post-viral/ Thu, 16 Feb 2023 11:20:11 +0000 https://publictv.in/?p=1031569 ಬಾಲಿವುಡ್ (Bollywood) ಬ್ಯೂಟಿ ಆಲಿಯಾ ಭಟ್ (Alia Bhatt) ಸದ್ಯ ವೈವಾಹಿಕ ಬದುಕಿನತ್ತ ಬ್ಯುಸಿಯಾಗಿದ್ದಾರೆ. ಮುದ್ದು ಮಗಳು ರಾಹಾ (Raha) ಆರೈಕೆಯ ಜೊತೆ ಸಿನಿಮಾರಂಗಕ್ಕೆ ಕಮ್‌ಬ್ಯಾಕ್ ಆಗಲು ರೆಡಿಯಾಗಿದ್ದಾರೆ. ಸದ್ಯ ಆಲಿಯಾ, ಜಾಹೀರಾತಿನ ಪೋಸ್ಟ್‌ನೊಂದಿಗೆ ಮಗುವಿನ ಫೋಟೋ ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ.

ನಟಿ ಆಲಿಯಾ - ರಣ್‌ಬೀರ್ ಕಪೂರ್ (Ranbir Kapoor) ಕಳೆದ ವರ್ಷ ಹಸೆಮಣೆ ಏರಿದ್ದರು. ಈಗ ಮುದ್ದು ಮಗಳು ರಾಹಾ ಆಗಮನದ ಖುಷಿಯಲ್ಲಿದ್ದಾರೆ. ಮಗಳ ಬೆಳವಣಿಗೆಯನ್ನ ನೋಡಿ ಕಪೂರ್ ಖುಷಿಪಡ್ತಿದ್ದಾರೆ. ಇದೀಗ ಅನುಷ್ಕಾ ಶರ್ಮಾ ಅವರ ಹಾದಿಯಲ್ಲಿ ಆಲಿಯಾ ಭಟ್ (Alia Bhatt) ಸಾಗುತ್ತಿದ್ದಾರೆ. ಮಗಳ ಮುಖವನ್ನ ಹೊರ ಜಗತ್ತಿಗೆ ಪರಿಚಯಿಸದೇ ಕ್ಯಾಮೆರಾ ಕಣ್ಣಿಂದ ದೂರವಿಟ್ಟಿದ್ದಾರೆ.

 
View this post on Instagram
 

A post shared by Alia Bhatt 💛 (@aliaabhatt)

ಇದೀಗ ನಟಿ ಆಲಿಯಾ ಭಟ್ ಹೊಸ ಪೋಸ್ಟ್ ಹಂಚಿಕೊಂಡಿದ್ದಾರೆ. ಜಾಹೀರಾತಿನ ಪೋಸ್ಟ್‌ ಅನ್ನು ನಟಿ ಹಂಚಿಕೊಂಡಿರೋದನ್ನ ನೋಡಿ ಆಲಿಯಾ ಮಗು ಎಂದೇ ಕೆಲವರು ಭಾವಿಸಿದ್ದಾರೆ. ಚಿತ್ತಾರಗಳ ಮಧ್ಯೆ ಕುಳಿತಿರುವ ಮಗು ಪಿಂಕ್ ಬಣ್ಣದ ಬಟ್ಟೆ ತೊಟ್ಟಿದೆ. ಅಂದಹಾಗೆ ಇದು ಬ್ರ್ಯಾಂಡ್ ಪ್ರಚಾರಕ್ಕಾಗಿ ಆಲಿಯಾ ಭಟ್ ಪೋಸ್ಟ್ ಶೇರ್ ಮಾಡಿದ್ದಾರೆ. ಹಾಗಾಗಿ ಇದು ಆಲಿಯಾ ಮಗು ರಾಹಾ ಎಂದು ಅಭಿಮಾನಿಗಳು ತಪ್ಪು ಗ್ರಹಿಸಿದ್ದಾರೆ. ಇದನ್ನೂ ಓದಿ: ತುಪ್ಪದ ಹುಡುಗಿ ಹಾಟ್‌ ಹಾಟ್‌, ಪಡ್ಡೆಹುಡುಗರ ನಿದ್ದೆಗೆಡಿಸಿದ `ರಾ’ಗಿಣಿ

ಅನುಷ್ಕಾ ಶರ್ಮಾ(Anushka Sharma) ಮತ್ತು ವಿರಾಟ್ ಕೊಹ್ಲಿ (Viraat Kohli) ಅವರಂತೆಯೇ ಆಲಿಯಾ ದಂಪತಿ ಯೋಚನೆ ಮಾಡಿದ್ದು, ಸದ್ಯ ಮಗಳು ರಾಹಾ ಮುಖವನ್ನು ರಿವೀಲ್ ಮಾಡುವ ಪ್ಲ್ಯಾನ್‌ನಲ್ಲಿ ಇಲ್ಲ. ರಾಹಾ ಬೆಳವಣಿಗೆಯನ್ನು ಖಾಸಗಿಯಾಗಿ ಇಡಲು ಆಲಿಯಾ-ರಣ್‌ಬೀರ್ ಜೋಡಿ ಯೋಚಿಸಿದ್ದಾರೆ.

ಇನ್ನೂ ನಟಿ ಆಲಿಯಾ ಭಟ್ `ರಾಕಿ ಔರ್ ರಾಣಿ ಕೀ ಪ್ರೇಮ್ ಕಹಾನಿ', `ಬ್ರಹ್ಮಾಸ್ತ್ರ 2' (Bhramastra 2) ಚಿತ್ರದ ಮೂಲಕ ತೆರೆಯ ಮೇಲೆ ಮಿಂಚಲು ರೆಡಿಯಾಗಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031569 0 0 0
<![CDATA[ಶಿವರಾತ್ರಿಗೆ ಪುನೀತ್ ನಟನೆಯ ‘ರಾಜಕುಮಾರ’ ರೀ ರಿಲೀಸ್]]> https://publictv.in/puneeth-starrer-rajkumar-is-re-released-on-shivratri/ Thu, 16 Feb 2023 11:16:42 +0000 https://publictv.in/?p=1031571 ಪುನೀತ್ ರಾಜಕುಮಾರ್ (Puneeth Rajkumar) ನಟನೆಯ ಸೂಪರ್ ಹಿಟ್ ಸಿನಿಮಾಗಳಲ್ಲಿ ‘ರಾಜಕುಮಾರ’ (Rajkumar) ಕೂಡ ಒಂದು. ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಮೂಡಿ ಬಂದ ಈ ಸಿನಿಮಾ ಹಲವಾರು ದಾಖಲೆಗಳನ್ನು ಬರೆದಿದೆ. ಶತದಿನೋತ್ಸವದ ಜೊತೆಗೆ ಕನ್ನಡ ಸಿನಿಮಾ ಇತಿಹಾಸದಲ್ಲೇ ಮೊದಲ ಬಾರಿಗೆ 75 ಕೋಟಿ ರೂಪಾಯಿ ಬಾಚಿದ ಸಿನಿಮಾ ಎಂಬ ಹೆಗ್ಗಳಿಕೆಗೂ ಇದು ಪಾತ್ರವಾಗಿದೆ. ಶಿವರಾತ್ರಿಗಾಗಿ (Shivratri) ಈ ಸಿನಿಮಾವನ್ನು ಮತ್ತೆ ಮರುಬಿಡುಗಡೆ ಮಾಡಲಾಗುತ್ತಿದೆ.

ಶಿವರಾತ್ರಿಯನ್ನು ವಿಶೇಷವಾಗಿ ಆಚರಿಸುವುದಕ್ಕಾಗಿಯೇ ಫೆಬ್ರವರಿ 19ರಂದು ಬೆಂಗಳೂರಿನ ಪೀಣ್ಯ ಏರಿಯಾದ ಭಾರತಿ ಚಿತ್ರಮಂದಿರದಲ್ಲಿ ಮಧ್ಯರಾತ್ರಿ 12.30ಕ್ಕೆ ಈ ವಿಶೇಷ ಪ್ರದರ್ಶನವನ್ನು ಆಯೋಜನೆ ಮಾಡಲಾಗಿದೆ. ಶಿವರಾತ್ರಿಯ ಜಾಗರಣೆ ಮುಗಿಸಿಕೊಂಡು, ರಾಜಕುಮಾರ ಸಿನಿಮಾ ನೋಡಬಹುದು ಎಂದಿದ್ದಾರೆ ಆಯೋಜಕರು. ಇದನ್ನೂ ಓದಿ: ಫೆ.23ಕ್ಕೆ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಟೀಸರ್

Related Articles

ಶಿವರಾತ್ರಿಗಾಗಿ ನಗೆಜಾಗರಣೆ, ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸುವುದು ಸಾಮಾನ್ಯವಾಗಿತ್ತು. ಆದರೆ, ಈ ಬಾರಿ ವಿಶೇಷವಾಗಿ ಸಿನಿಮಾ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಈ ಮೂಲಕ ಪುನೀತ್ ರಾಜ್ ಕುಮಾರ್ ಅವರಿಗೆ ನಮನ ಸಲ್ಲಿಸುವ ಉದ್ದೇಶವೂ ಇದರ ಹಿಂದಿದೆಯಂತೆ. ಈಗಾಗಲೇ ಟಿಕೆಟ್ ಬುಕ್ಕಿಂಗ್ ಅನ್ನು ಥಿಯೇಟರ್ ಮಾಲೀಕರು ಆರಂಭಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031571 0 0 0
<![CDATA[ಲವ್ವರ್ ಹತ್ಯೆಗೂ ಮುನ್ನ ಗೆಳೆಯರ ಜೊತೆ ಎಂಗೇಜ್ಮೆಂಟ್ ಪಾರ್ಟಿ ಮಾಡಿದ್ದ ಕೊಲೆಗಡುಕ!]]> https://publictv.in/murderer-had-an-engagement-party-with-his-friends-before-the-murder-of-lover/ Thu, 16 Feb 2023 11:53:56 +0000 https://publictv.in/?p=1031580 ನವದೆಹಲಿ: ದೆಹಲಿಯಲ್ಲಿ (Delhi) ಇತ್ತೀಚೆಗೆ ಪ್ರೇಯಸಿಯ ಕೊಲೆ (Murder) ಪ್ರಕರಣದಲ್ಲಿ ಬಂಧಿತನಾಗಿರುವ ಸಾಹಿಲ್ ಗೆಹ್ಲೋಟ್, ಕೊಲೆಗೂ ಮುನ್ನ ತನ್ನ ನಿಶ್ಚಿತಾರ್ಥದ ಸಮಾರಂಭದಲ್ಲಿ ಸ್ನೇಹಿತರೊಂದಿಗೆ ಸಂಭ್ರಮಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ನಿಕ್ಕಿ ಯಾದವ್ ಮೃತ ಯುವತಿ, ಆಕೆಯ ಮೃತದೇಹವು ಆರೋಪಿ ನಡೆಸುತ್ತಿದ್ದ ಡಾಬಾದ ಫ್ರೀಜರ್‍ನಲ್ಲಿ ಪತ್ತೆಯಾಗಿತ್ತು. ಮೃತಳ ದೇಹವನ್ನು ಫೆ. 14ರಂದು ವಶಪಡಿಸಿಕೊಂಡ ಮೇಲಷ್ಟೇ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ತುಪ್ಪದ ಹುಡುಗಿ ಹಾಟ್‌ ಹಾಟ್‌, ಪಡ್ಡೆಹುಡುಗರ ನಿದ್ದೆಗೆಡಿಸಿದ `ರಾ’ಗಿಣಿ

ಮದುವೆ ವಿಚಾರದಲ್ಲಿ ಗೊಂದಲದಲ್ಲಿದ್ದ ಗೆಹ್ಲೋಟ್, ಲಿವ್ ಇನ್ ಟುಗೆದರ್‍ನಲ್ಲಿದ್ದ (Live In Together) ನಿಕ್ಕಿ ಯಾದವ್‍ರನ್ನು ಮದುವೆ ಆಗುವುದೋ ಅಥವಾ ಕುಟುಂಬಸ್ಥರು ಗೊತ್ತುಪಡಿಸಿದ ಯುವತಿಯೊಂದಿಗೆ ಮದುವೆಯಾಗುವುದೋ ಎಂಬ ಗೊಂದಲದಲ್ಲಿದ್ದ. ಇದೇ ವಿಚಾರಕ್ಕೆ ಪ್ರೇಯಸಿಯೊಂದಿಗೆ ಗಲಾಟೆ ನಡೆದು ಆಕೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಯು 15 ದಿನಗಳಿಂದ ಯುವತಿಯ ಮನೆ ತೊರೆದಿದ್ದ. ಫೆ.9 ರಂದು ನಿಶ್ಚಿತಾರ್ಥದ ದಿನ ಮರಳಿ ಬಂದಿದ್ದ. ಆ ದಿನ ರಾತ್ರಿ ಅಲ್ಲಿಯೇ ತಂಗಿದ್ದ ಎಂದಿದ್ದಾರೆ.

KILLING CRIME

ನಿಕ್ಕಿ ಯಾದವ್ ಮದುವೆಗೂ ಮುನ್ನ ಗೆಹ್ಲೋಟ್‍ನೊಂದಿಗೆ ಪ್ರವಾಸ ಕೈಗೊಳ್ಳಲು ನಿರ್ಧರಿಸಿ ಗೋವಾಕ್ಕೆ ಟಿಕೆಟ್ ಬುಕ್ ಮಾಡಿದ್ದಳು. ಆದರೆ ಆರೋಪಿಯ ಟಿಕೆಟ್ ಬುಕ್ ಮಾಡಲು ಪ್ರಯತ್ನಿಸಿದಾಗ ಬುಕ್ ಆಗಿರಲಿಲ್ಲ. ಇದರಿಂದಾಗಿ ಹಿಮಾಚಲ ಪ್ರದೇಶಕ್ಕೆ ತೆರಳಲು ನಿರ್ಧರಿಸಿದ್ದರು. ಕಾರ್‍ನಲ್ಲಿ ನಿಜಾಮುದ್ದೀನ್ ರೈಲ್ವೇ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಆನಂದ್ ಬಸ್ ಟರ್ಮಿನಲ್‍ಗೆ ಹೋಗಲು ನಿರ್ಧರಿಸಿದರು. ಆದರೆ ಅಲ್ಲಿಗೆ ತಲುಪಿದಾಗ ಬಸ್ ಕಾಶ್ಮೀರ ಗೇಟ್ ನಿಂದ ತೆರಳುವುದಾಗಿ ಸಿಬ್ಬಂದಿ ತಿಳಿಸಿದ್ದಾರೆ. ಮತ್ತೆ ವಾಪಾಸ್ ಕಾಶ್ಮೀರ ಗೇಟ್‍ಗೆ ತೆರಳುವಾಗ ಇಬ್ಬರ ನಡುವೆ ಮದುವೆ ಬಗ್ಗೆ ಚರ್ಚೆ ನಡೆದಿದೆ. ಈ ವೇಳೆ ಇಬ್ಬರಿಗೂ ಜಗಳ ನಡೆದು ಆರೋಪಿಯು ಮೊಬೈಲ್ ಕೇಬಲ್‍ನಿಂದ ನಿಕ್ಕಿಯ ಕತ್ತು ಬಿಗಿದು ಉಸಿರು ಕಟ್ಟಿಸಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಟುಂಬದ ಒತ್ತಡ ಹಾಗೂ ಪ್ರೇಯಸಿಯ ಒತ್ತಾಯದ ಗೊಂದಲದಲ್ಲಿದ್ದ ಆರೋಪಿ ಆಕೆಯೊಂದಿಗೆ ಸಂಬಂಧವನ್ನು ಕಡಿದುಕೊಳ್ಳಲು ನಿರ್ದರಿಸಿದ್ದ. ಪ್ರವಾಸಕ್ಕೆ ಬರುವುದಾಗಿ ತಿಳಿಸಿ ದಾರಿತಪ್ಪಿಸುವ ಯೋಜನೆ ಹಾಕಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಅಶ್ವಥ್ ನಾರಾಯಣ್ ಹೇಳಿಕೆ ನಾನೂ ಒಪ್ಪಲ್ಲ, ಯಾವತ್ತೂ ಸಾವು ಬಯಸಬಾರದು – ಸಿ.ಟಿ ರವಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031580 0 0 0
<![CDATA[ಸೆಲ್ಫಿ ಕೊಡದಿದ್ದಕ್ಕೆ ಟೀಂ ಇಂಡಿಯಾ ಆಟಗಾರ ಪೃಥ್ವಿ ಶಾ ಕಾರಿನ ಮೇಲೆ ಅಟ್ಯಾಕ್]]> https://publictv.in/prithvi-shaw-attacked-for-denying-selfies-in-mumbais-oshiwara/ Thu, 16 Feb 2023 11:50:53 +0000 https://publictv.in/?p=1031588 ಮುಂಬೈ: ಸೆಲ್ಫಿ ಕೊಡಲು ನಿರಾಕರಿಸಿದ್ದಕ್ಕೆ ಅಪರಿಚಿತರ ಗುಂಪೊಂದು ಭಾರತ ಕ್ರಿಕೆಟ್ ತಂಡದ (Team India) ಆಟಗಾರ ಪೃಥ್ವಿ ಶಾ (Prithvi Shaw) ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ದಾಳಿ ನಡೆಸಿದ ಘಟನೆ ಮುಂಬೈನ (Mumbai) ಪಂಚತಾರಾ ಹೋಟೆಲ್ ಬಳಿ ನಡೆದಿದೆ.

ಘಟನೆ ಸಂಬಂಧ ಓಶಿವಾರಾ ಪೊಲೀಸ್ ಠಾಣೆಯಲ್ಲಿ (Oshiwara Police Station) ದಾಖಲಾದ ದೂರಿನ ಅನ್ವಯ 8 ಮಂದಿ ವಿರುದ್ಧ ಕೇಸ್ ದಾಖಲಿಸಲಾಗಿದೆ. ಇದನ್ನೂ ಓದಿ: ದೀಪ್ತಿ ಶರ್ಮಾ ದಾಖಲೆ- ಭಾರತಕ್ಕೆ 6 ವಿಕೆಟ್‌ಗಳ ಸುಲಭ ಜಯ

ಪೃಥ್ವಿ ಶಾ ಅವರ ಸ್ನೇಹಿತ ಆಶಿಶ್ ಸುರೇಂದ್ರ ಯಾದವ್ ನೀಡಿದ ದೂರಿನ ಪ್ರಕಾರ, ಮೊದಲು ಅಪರಿಚಿತರ ಗುಂಪೊಂದು ಬೇಸ್‌ಬಾಲ್ ಬ್ಯಾಟ್‌ಗಳಿಂದ ಕಾರಿನ ಮೇಲೆ ದಾಳಿ ನಡೆಸಿತು. ನಂತರ ಹಣ ಕೊಡದಿದ್ದರೇ ಸುಳ್ಳು ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿತು ಎಂದು ತಿಳಿಸಿದ್ದಾರೆ.

ಘಟನೆಯ ನಂತರ ಓಶಿವಾರಾ ಪೊಲೀಸರು 8 ಮಂದಿ ವಿರುದ್ಧ ಐಪಿಸಿ ಸೆಕ್ಷನ್ 143, 148, 149, 384, 437, 504, 506 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: WPL Auction 2023 ಹರಾಜು ನಡೆಸಿಕೊಟ್ಟ ಮಲ್ಲಿಕಾಗೆ ಬೇಷ್ ಎಂದ ಡಿಕೆ

ಏನಿದು ಘಟನೆ? ಪೃಥ್ವಿ ಶಾ ಮುಂಬೈನ ಸಾಂತ್ರಾಕ್ರೂಜ್‌ನಲ್ಲಿರುವ ಪಂಚತಾರಾ ಹೋಟೆಲ್‌ಗೆ ಊಟಕ್ಕೆ ಹೋಗಿದ್ದರು. ಈ ವೇಳೆ ಅಪರಿಚಿತರ ಗುಂಪು ಅವರ ಸೆಲ್ಫಿಗೆ ಒತ್ತಾಯಿಸಿದರು. ಈ ವೇಳೆ ಪೃಥ್ವಿ ಶಾ ನಿರಾಕರಿಸಿದ್ದು, ನಾನು ಸ್ನೇಹಿತರೊಂದಿಗೆ ಊಟಕ್ಕೆ ಬಂದಿದ್ದೇನೆ. ಯಾರಿಗೂ ತೊಂದರೆ ಕೊಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಆದರೂ ಸೆಲ್ಫಿಗೆ ಒತ್ತಾಯಿಸಿದ್ದರಿಂದ ಹೋಟೆಲ್ ವ್ಯವಸ್ಥಾಪಕರಿಗೆ ಪೃಥಿ ಶಾ ತಿಳಿಸಿದ್ದಾರೆ.

ಬಳಿಕ ಹೋಟೆಲ್‌ನವರು ಆ ಗುಂಪನ್ನು ಹೊರಗೆ ಕಳಿಸಿದ್ದಾರೆ. ಇದರಿಂದ ಕೆರಳಿದ ಆ ಗುಂಪು, ಅವರು ಊಟ ಮುಗಿಸಿ ಹೊರಗೆ ಬರುತ್ತಿದ್ದಂತೆ ಬೇಸ್‌ಬಾಲ್ ಬ್ಯಾಟ್‌ಗಳಿಂದ ಬಿಎಂಡಬ್ಲ್ಯೂ ಕಾರಿನ ಮೇಲೆ ಅಟ್ಯಾಕ್ ಮಾಡಿದ್ದಾರೆ. ಕಾರಿನ ಹಿಂಭಾಗ, ಮುಂಭಾಗದ ಗಾಜುಗಳನ್ನು ಚಚ್ಚಿ ಪುಡಿಪುಡಿ ಮಾಡಿದ್ದಾರೆ. ಅಷ್ಟೇ ಅಲ್ಲ, ಪೃಥ್ವಿ ಸ್ನೇಹಿತನಿಂದ 50 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಅಷ್ಟರಲ್ಲಿ ಪೃಥ್ವಿ ಶಾ ಅವರನ್ನು ಬೇರೆ ಕಾರಿನಲ್ಲಿ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಆರೋಪಿಗಳಲ್ಲಿ ಇಬ್ಬರನ್ನು ಸನಾ ಅಲಿಯಾಸ್ ಸಪ್ನಾ ಗಿಲ್ ಮತ್ತು ಶೋಭಿತ್ ಠಾಕೂರ್ ಎಂದು ಗುರುತಿಸಲಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031588 0 0 0
<![CDATA[ಮದುವೆ ಬಳಿಕ ಅದಿತಿ ಪ್ರಭುದೇವ ಬದಲಾಗಿದ್ದಾರಾ? ಸ್ಪಷ್ಟನೆ ನೀಡಿದ ನಟಿ ತಾಯಿ]]> https://publictv.in/actress-aditi-prabhudeva-with-mother-talks-about-changes-after-marriage/ Thu, 16 Feb 2023 12:49:41 +0000 https://publictv.in/?p=1031598 ಸ್ಯಾಂಡಲ್‌ವುಡ್ (Sandalwood) ಶ್ಯಾನೆ ಟಾಪ್ ನಟಿ ಅದಿತಿ ಪ್ರಭುದೇವ (Aditi Prabhudeva), ಯಶಸ್ (Yashas) ಜೊತೆ ದಾಂಪತ್ಯ ಜೀವನದಲ್ಲಿ ಖುಷಿಯಾಗಿದ್ದಾರೆ. ಮದುವೆಯ (Wedding) ಬಳಿಕ ನಟಿ ಬದಲಾಗಿರುವ ಬಗ್ಗೆ ಅದಿತಿ ತಾಯಿ (Aditi's Mother) ಮಾತನಾಡಿದ್ದಾರೆ. ಈ ಬಗ್ಗೆ ಅದಿತಿ ತಾಯಿ ಸ್ಪಷ್ಟನೆ ನೀಡಿದ್ದಾರೆ.

ಮದುವೆ ನಂತರ ಕೂಡ ಮತ್ತೆ ಸಿನಿಮಾಗಳಲ್ಲಿ (Films) ಅದಿತಿ ಪ್ರಭುದೇವ ಆಕ್ಟೀವ್ ಆಗಿದ್ದಾರೆ. ಪತಿ ಯಶಸ್ ಅವರನ್ನ ಕೂಡ ಇತ್ತೀಚಿಗೆ ತನ್ನ ಸಿನಿಮಾ ಸೆಟ್‌ಗೆ ಕರೆದುಕೊಂಡು ಹೋಗಿದ್ದರು. ವೈವಾಹಿಕ ಬದುಕು ಮತ್ತು ನಟನೆ ಎರಡನ್ನ ಬ್ಯಾಲೆನ್ಸ್ ಮಾಡ್ತಿದ್ದಾರೆ. ಪತ್ನಿ ಅದಿತಿ ಸಿನಿಮಾ ಕಾರ್ಯಕ್ಕೆ ಪತಿ ಯಶಸ್ ಕೂಡ ಬೆಂಬಲಿಸುತ್ತಿದ್ದಾರೆ. ಹೀಗಿರುವಾಗ ಮಗಳ ಬಗ್ಗೆ ಅದಿತಿ ತಾಯಿ ಅಚ್ಚರಿಯ ಹೇಳಿಕೆಯೊಂದನ್ನ ನೀಡಿದ್ದಾರೆ.

ನಟಿ ಅದಿತಿ ಅವರು ತಮ್ಮ ಯೂಟ್ಯೂಬ್‌ನಲ್ಲಿ ತಾಯಿ ಜೊತೆ ಪುಟ್ಟ ಚಿಟ್ ಚಾಟ್ ಮಾಡಿದ್ದಾರೆ. ತುಂಬಾ ಜನ ಹೆಣ್ಣು ಮಕ್ಕಳಿಗೆ ಮದುವೆಯಾಗಿ ಗಂಡನ ಮನೆಗೆ ಹೋಗುವಾಗ ತಾಯಂದಿರು ಸಲಹೆ ಸೂಚನೆಗಳನ್ನು ಕೊಡುತ್ತಾರೆ. ಹಾಗೆ ಮಾಡಬೇಡ ಹೀಗೆ ಮಾಡು ಅಂತ ಹೇಳಿ ಕಳುಹಿಸುತ್ತಾರೆ ಆದರೆ ನನ್ನ ಅಮ್ಮ ನನಗೆ ಏನೂ ಹೇಳಿಲ್ಲ. ಮದುವೆಯಾಗಿ 2 ತಿಂಗಳು ಕಳೆದಿದೆ ಅದಿಕ್ಕೆ ಈಗ ಕೇಳುತ್ತಿರುವೆ ನೀವು ನನಗೆ ಏನಾದರೂ ಸಲಹೆ ಕೊಡಬೇಕು ಅಂತಿದ್ದರೆ ಏನು ಹೇಳುತ್ತೀರಾ ಎಂದು ಅದಿತಿ ಪ್ರಭುದೇವ ತಾಯಿಯನ್ನ ಕೇಳಿದ್ದಾರೆ. ನನ್ನ ಮಗಳಿಗೆ ನಾನು ಯಾವ ಸಲಹೆನೂ ಕೊಡುವುದಿಲ್ಲ. ಚಿತ್ರರಂಗಕ್ಕೆ ಬರುವಾಗ ಏನೂ ಸಲಹೆ ಕೊಟ್ಟಿಲ್ಲ ನೀನು ಹೇಗಿದ್ಯಾ ಹಾಗೆ ಇರಮ್ಮ ಅಂತ ಹೇಳಿದೆ. ಈಗಲೂ ನೀನು ಹೇಗೆ ಇರ್ತೀಯಾ ಹಾಗೆ ಇರು. ಸಲಹೆ ಕೊಡುವುದು ಏನೂ ಇಲ್ಲ ಎಂದು ಅದಿತಿ ತಾಯಿ ಹೇಳುತ್ತಾರೆ. ಇದನ್ನೂ ಓದಿ: ಜಾಹೀರಾತಿನ ಪೋಸ್ಟ್‌ನೊಂದಿಗೆ ಮುದ್ದು ಮಗುವಿನ ಫೋಟೋ ಹಂಚಿಕೊಂಡ ನಟಿ ಆಲಿಯಾ

ಮದುವೆ ಮೊದಲು ನನ್ನನ್ನು ನೋಡಿದ್ದೀರಿ ಮದುವೆ ಆದ್ಮೇಲೂ ನನ್ನನ್ನು ನೋಡುತ್ತಿದ್ದೀರಿ. ತುಂಬಾ ಜನರು ನನ್ನನ್ನು ಕೇಳುತ್ತಾರೆ ಏನು ಬದಲಾವಣೆಗಳು ಇದೆ ನಿಮ್ಮ ಲೈಫಲ್ಲಿ ಅಂತ. ವೈಯಕ್ತಿಕವಾಗಿ ನನಗೆ ಯಾವ ಬದಲಾವಣೆ ಕಾಣಿಸಿಲ್ಲ. ತಾಯಿಯಾಗಿ ನಿಮ್ಮ ಪ್ರಕಾರ ನಾನು ಏನಾದರೂ ಬದಲಾಯಿಸಿಕೊಳ್ಳಬೇಕು ಅಂತಿದ್ದರೆ ನೀವು ನನಗೆ ಯಾವ ವಿಚಾರದಲ್ಲಿ ಬದಲಾಗಬೇಕು ಎಂದು ಹೇಳುತ್ತೀರಾ? ಎಂದು ತಾಯಿಗೆ ಅದಿತಿ ಮರು ಪ್ರಶ್ನೆ ಮಾಡಿದ್ದಾರೆ. ನೀನು ಏನೂ ಬದಲಾಗಿಲ್ಲ.ಮದುವೆ ಮುನ್ನ ನೀನು ಹೈಪರ್ ಆಕ್ಟಿವ್ ಆಗಿದ್ದೆ ಈಗ ಹೈಪರ್ ಕಡಿಮೆ ಮಾಡಿ ಆಕ್ಟಿವ್ ಆಗಿರುವೆ ಅಷ್ಟೆ. ಆರಾಮ ಆಗಿರು ಎಂದು ಅದಿತಿ ತಾಯಿ ಹೇಳಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031598 0 0 0
<![CDATA[ನಮ್ಮಲ್ಲಿ ಭ್ರಷ್ಟಾಚಾರ ಇಲ್ಲ ಅಂತ ಹೇಳಲ್ಲ.. ಅದು ವ್ಯವಸ್ಥೆಯಲ್ಲೇ ಇದೆ: ಸಿಟಿ ರವಿ]]> https://publictv.in/i-cant-say-we-dont-have-corruption-its-in-the-system-says-ct-ravi/ Thu, 16 Feb 2023 12:25:39 +0000 https://publictv.in/?p=1031599 ನವದೆಹಲಿ: ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ (Corruption) ಇಲ್ಲ ಅಂತ ನಾನು ಹೇಳುವುದಿಲ್ಲ. ವ್ಯವಸ್ಥೆಯಲ್ಲೆ ಭ್ರಷ್ಟಾಚಾರ ಸೇರಿ ಹೋಗಿದೆ ಎಂದು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ (CT Ravi) ಹೇಳಿದ್ದಾರೆ.

ಕಾಂಗ್ರೆಸ್ (Congress) ಭ್ರಷ್ಟಾಚಾರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಭ್ರಷ್ಟಾಚಾರದ ಪಿತಾಮಹ. ಭ್ರಷ್ಟಾಚಾರದ ಬೀಜ ದೇಶದಲ್ಲಿ ಬಿತ್ತಿದ್ದು ಮೊದಲು ಅವರೇ ಎಂದು ತಿರುಗೇಟು ನೀಡಿದರು.

ನಮ್ಮ ಸರ್ಕಾರದ ವಿರುದ್ಧ ಕಾಂಗ್ರೆಸ್ ಭ್ರಷ್ಟಾಚಾರದ ಆರೋಪ ಮಾಡುತ್ತಲೇ ಬರುತ್ತಿದೆ. ಆರೋಪ ಮಾಡುವುದು ಬಿಟ್ಟು ಆಧಾರಗಳಿದ್ದರೆ ಕೋರ್ಟ್‌ಗೆ ಹೋಗಲಿ. 40% ಆರೋಪ ಮಾಡಿದ ಕಾಂಗ್ರೆಸ್ ಏನು ಮಾಡಿತು? ಏನೂ ಮಾಡಲಿಲ್ಲ? ಆಕಾಶ, ಭೂಮಿ, ಪಾತಾಳದಲ್ಲಿ ಭ್ರಷ್ಟಾಚಾರ ಮಾಡಿದ ಕೀರ್ತಿ ಕಾಂಗ್ರೆಸ್ ನಾಯಕರ ಮೇಲಿದೆ ಎನ್ನುವುದು ಉಸ್ತುವಾರಿ ರಣದೀಪ್ ಸುರ್ಜೆವಾಲಾಗೆ ಗೊತ್ತಿರಲಿ ಎಂದರು.

ನಮ್ಮ ಸರ್ಕಾರ ಪ್ರಣಾಳಿಕೆಯಲ್ಲಿ ಹೇಳದ ಕಾರ್ಯಗಳನ್ನು ಮಾಡಿದೆ. ಎಸ್‌ಟಿ ಮೀಸಲಾತಿ ಹೆಚ್ಚು ಮಾಡ್ತೀವಿ, ವಿದ್ಯಾನಿಧಿ ನೀಡುತ್ತೇವೆ ಎಂದು ಹೇಳಿರಲಿಲ್ಲ. ಆದರೂ ಹೊಸ ಯೋಜನೆಗಳನ್ನು ಘೋಷಿಸಿದೆ. ಬೂತ್ ಮಟ್ಟದಲ್ಲಿ ಬಿಜೆಪಿ ಕೆಲಸ ಮಾಡುತ್ತಿದೆ. ಇದು ನಮ್ಮ ಗೆಲುವಿಗೆ ಪೂರಕವಾಗಿದೆ. ಈ ತಿಂಗಳ ಕೊನೆ, ಮಾರ್ಚ್ ಮೊದಲ ವಾರದಲ್ಲಿ ಯಾತ್ರೆ ನಡೆಯಲಿದೆ. ದಾವಣಗೆರೆಯಲ್ಲಿ ಮಹಾ ಸಮಾವೇಶ ನಡೆಸುತ್ತಿದ್ದೇವೆ. ಸಾರ್ವತ್ರಿಕ ಚುನಾವಣೆಯಲ್ಲಿ ಬಹುಮತ ಕೊಡಿ ಎಂದು ಜನರಿಗೆ ಮನವಿ ಮಾಡುತ್ತಿದ್ದೇವೆ. ಇದು ಕಾಂಗ್ರೆಸ್‌ಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ಅಶ್ವಥ್ ನಾರಾಯಣ್ ಹೇಳಿಕೆ ನಾನೂ ಒಪ್ಪಲ್ಲ, ಯಾವತ್ತೂ ಸಾವು ಬಯಸಬಾರದು – ಸಿ.ಟಿ ರವಿ

ಬಿಜೆಪಿ ಧರ್ಮ, ಜಾತಿ ಒಡೆಯುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಸ್ವಾತಂತ್ರ‍್ಯದ ಬಳಿಕ ದೇಶ ಒಡೆದಿದ್ದು ಯಾರು? ದೇಶದಲ್ಲಿ ಧರ್ಮ ಜಾತಿವಾರು ವಿಭಜನೆ ಆರಂಭಿಸಿದ್ದು ಕಾಂಗ್ರೆಸ್. ಭಾಷೆ ಆಧಾರದ ದೇಶ ವಿಭಜನೆ ಮಾಡಿದ್ದು ಕಾಂಗ್ರೆಸ್. ವಂಚನೆ ಮಾಡುವುದು ಕಾಂಗ್ರೆಸ್ ಹುಟ್ಟುಗುಣ. ಅವರಲ್ಲಿ ಇರುವುದನ್ನು ನಮ್ಮ ಮೇಲೆ ಹೇರುವ ಪ್ರಯತ್ನ ಮಾಡಲಾಗುತ್ತಿದೆ. ಏಕ್ ಭಾರತ್ ಶ್ರೇಷ್ಠ ಭಾರತ್ ಬಿಜೆಪಿ ಸಿದ್ಧಾಂತ ಎಂದರು. ಇದನ್ನೂ ಓದಿ: ಬಿಜೆಪಿ ಸರ್ಕಾರದ ಕಡೇ ಬಜೆಟ್- ಬೊಮ್ಮಾಯಿ ಬಜೆಟ್‌ನಲ್ಲಿ ಏನಿರಬಹುದು?

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031599 0 0 0
<![CDATA[ಸೇತುವೆ ತಡೆಗೋಡೆಗೆ ಕಾರು ಡಿಕ್ಕಿ - ನಾಲ್ವರು ಸ್ಥಳದಲ್ಲೇ ಸಾವು]]> https://publictv.in/4-died-in-car-accident-in-koppala/ Thu, 16 Feb 2023 12:39:32 +0000 https://publictv.in/?p=1031602 ಕೊಪ್ಪಳ: ಸೇತುವೆ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಕೊಪ್ಪಳ (Koppala) ಜಿಲ್ಲೆಯ ಕೂಕುನೂರು ತಾಲೂಕಿನ ಬನ್ನಿಕೊಪ್ಪ ಬಳಿ ನಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಬಿಡಿ ಭಾಗಗಳು ಚೆಲ್ಲಾಪಿಲ್ಲಿಯಾಗಿವೆ. ಅಪಘಾತದಲ್ಲಿ ಇಬ್ಬರು ಮಹಿಳೆ, ಇಬ್ಬರು ಪುರಷರು ಮೃತಪಟ್ಟಿದ್ದಾರೆ. ಇವರು ತೆಲಂಗಾಣ ಮೂಲದವರು ಎಂದು ಕೂಕುನೂರು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕಲಬುರಗಿಯ ವಿವಾದಿತ ದರ್ಗಾದಲ್ಲಿ ಪೂಜೆಗೆ ಕೋರ್ಟ್ ಅಸ್ತು- ಬೆಳಗ್ಗೆ ಮುಸ್ಲಿಂ, ಮಧ್ಯಾಹ್ನ ಹಿಂದೂಗಳಿಂದ ಪೂಜೆ

ಇವರು ಕೊಪ್ಪಳ ಜಿಲ್ಲೆಯಿಂದ ಗದಗ ಮಾರ್ಗವಾಗಿ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಮೃತರ ವಿವರ ಹುಡುಕಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031602 0 0 0
<![CDATA[ಅವರು ಅಶ್ವಥ್ ನಾರಾಯಣ್ ಅಲ್ಲ.. ಮಾನಸಿಕ ಅಸ್ವಸ್ಥ: ಬಿ.ಕೆ.ಹರಿಪ್ರಸಾದ್]]> https://publictv.in/congress-leader-b-k-hariprasad-slams-ashwath-narayan-on-his-statement-aganist-siddaramaiah/ Thu, 16 Feb 2023 13:26:43 +0000 https://publictv.in/?p=1031612 ಕಾರವಾರ: ಮಂಡ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ (Siddaramaiah) ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಸಚಿವ ಅಶ್ವಥ್ ನಾರಾಯಣ್ (Ashwath Narayan) ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ (B.K.Hariprasad) ವಾಗ್ದಾಳಿ ನಡೆಸಿದ್ದಾರೆ.

ಕುಮುಟಾ ತಾಲೂಕಿನ ಮಿರ್ಜಾನ್ ಗ್ರಾಮದಲ್ಲಿ ಆಯೋಜಿಸಿದ್ದ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತಾನಾಡಿದ ಬಿ.ಕೆ.ಹರಿಪ್ರಸಾದ್, ಬಿಜೆಪಿಗರ ಮನೆ ದೇವರೇ ಸುಳ್ಳು. ಅವರ ಸಿದ್ಧಾಂತ ಹಿಂಸಿಸು ಎಂಬುದಾಗಿದೆ. ದ್ವೇಷದಿಂದ ನಡೆದುಕೊಳ್ಳಿ ಎನ್ನುತ್ತಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಅಶ್ವಥ್ ನಾರಾಯಣ್ ಹೇಳಿಕೆ ನಾನೂ ಒಪ್ಪಲ್ಲ, ಯಾವತ್ತೂ ಸಾವು ಬಯಸಬಾರದು – ಸಿ.ಟಿ ರವಿ

ದ್ವೇಷ, ಅಸೂಯೆ ಬಿಟ್ಟರೆ ಅವರಿಗೆ ದೇಶಭಕ್ತಿ ಇಲ್ಲ. ಮಂತ್ರಿ ಅಶ್ವಥ್ ನಾರಾಯಣ್, ಸಿದ್ದರಾಮಯ್ಯ ಅವರನ್ನು ಹೊಡದು ಹಾಕಿ ಎಂದು ಹೇಳುತ್ತಾರೆ. ಅವರು ಅಶ್ವಥ್ ನಾರಾಯಣ್ ಅಲ್ಲ. ಮಾನಸಿಕ ಅಸ್ವಸ್ಥರಾಗಿದ್ದಾರೆ. ಅವರನ್ನು ಬೆಂಗಳೂರಿನ ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕು ಎಂದು ಕಿಡಿಕಾರಿದ್ದಾರೆ.

ನಮ್ಮ ಹೆಣ ಕೂಡಾ ಬಿಜೆಪಿ, ಆರ್‌ಎಸ್‌ಎಸ್ ಸೇರುವುದಿಲ್ಲ. ರಸ್ತೆ, ಚರಂಡಿ ಬಗ್ಗೆ ಮಾತನಾಡಿದರೆ, ಲವ್ ಜಿಹಾದ್ ಬಗ್ಗೆ ಮಾತನಾಡಿ ಎನ್ನುತ್ತಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಅಶ್ವಥ್ ನಾರಾಯಣ್ ವಿವಾದಾತ್ಮಕ ಹೇಳಿಕೆ- ಸಾಕು ಬಿಟ್ಬಿಡಿ ಅಂತ ಮಾಧುಸ್ವಾಮಿ ಮನವಿ

ಬುಧವಾರ ಮಂಡ್ಯದ ಸಾತನೂರು ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಸಚಿವ ಅಶ್ವಥ್ ನಾರಾಯಣ್ ಮಾತನಾಡಿ. ಟಿಪ್ಪುವಿನ ಜಾಗಕ್ಕೆ ಸಿದ್ದರಾಮಯ್ಯ ಬಂದುಬಿಡುತ್ತಾರೆ. ಉರಿಗೌಡ, ನಂಜೇಗೌಡ ಅವರು ಟಿಪ್ಪುವಿಗೆ ಏನು ಮಾಡಿದ್ದಾರೋ, ಅದೇ ರೀತಿ ಸಿದ್ದರಾಮಯ್ಯ ಅವರನ್ನು ಕೂಡಾ ಹೊಡೆದು ಹಾಕಬೇಕು. ನಿಮಗೆ ಸಾವರ್ಕರ್ ಬೇಕಾ? ಟಿಪ್ಪು ಬೇಕಾ? ನೀವೇ ತೀರ್ಮಾನಿಸಿ ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು.

ಅಶ್ವಥ್ ನಾರಾಯಣ್ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಯಿತು. ಸಚಿವರ ವಿರುದ್ಧ ಕಾಂಗ್ರೆಸ್ ನಾಯಕರು ಟೀಕಾಪ್ರಹಾರ ನಡೆಸಿದರು. ಸದನದಲ್ಲೂ ಅಶ್ವಥ್ ನಾರಾಯಣ್ ಅವರ ವಿವಾದಿತ ಹೇಳಿಕೆಯೇ ಸದ್ದು ಮಾಡಿತ್ತು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031612 0 0 0
<![CDATA[ಫಹಾದ್ ಅಹ್ಮದ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ವರಾ ಭಾಸ್ಕರ್]]> https://publictv.in/swara-bhaskar-weds-political-leader-activist-fahad-ahmad/ Thu, 16 Feb 2023 13:40:17 +0000 https://publictv.in/?p=1031614 ಬಾಲಿವುಡ್ (Bollywood) ನಟಿ ಸ್ವರಾ ಭಾಸ್ಕರ್ (Swara Bhaskar) ಇದೀಗ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಬಹುಕಾಲದ ಗೆಳೆಯ ಫಹಾದ್ ಅಹ್ಮದ್ (Fahad Ahamad) ಜೊತೆ ವೈವಾಹಿಕ (Wedding) ಜೀವನಕ್ಕೆ ನಟಿ ಸ್ವರಾ ಕಾಲಿಟ್ಟಿದ್ದಾರೆ. ಇದನ್ನೂ ಓದಿ: ಮದುವೆ ಬಳಿಕ ಅದಿತಿ ಪ್ರಭುದೇವ ಬದಲಾಗಿದ್ದಾರಾ? ಸ್ಪಷ್ಟನೆ ನೀಡಿದ ನಟಿ ತಾಯಿ

ನಟಿ ಸ್ವರಾ ಬಾಲಿವುಡ್‌ನ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ತೆರೆಯ ಮೇಲೆ ಸೈ ಎನಿಸಿಕೊಂಡಿದ್ದರು. ಈಗ ಸದ್ದಿಲ್ಲದೇ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದಾರೆ. ಪೊಲಿಟಿಕಲ್ ಲೀಡರ್ ಫಹಾದ್ ಜೊತೆ ನಟಿ ಸ್ವರಾ ಅವರು ರಿಜಿಸ್ಟರ್ ಮ್ಯಾರೇಜ್ ಆಗಿದ್ದಾರೆ. ಈ ವರ್ಷ ಜ.6ರಂದು ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಈ ಸಿಹಿಸುದ್ದಿಯನ್ನು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪತಿ ಫಹಾದ್ ಜೊತೆಗಿನ ಫೋಟೋ ಶೇರ್ ಮಾಡಿ, ನನ್ನ ಹೃದಯಕ್ಕೆ ಸ್ವಾಗತ, ಇದು ಅಸ್ತವ್ಯಸ್ತವಾಗಿದೆ, ಆದರೆ ಅದು ನಿಮ್ಮದು ಎಂದು ನಟಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

 
View this post on Instagram
 

A post shared by Swara Bhasker (@reallyswara)

ಕಳೆದ 2019ರಿಂದ ಫಹಾದ್ (Fahad) ಮತ್ತು ಸ್ವರಾ (Actress Swara) ಡೇಟಿಂಗ್ ಮಾಡ್ತಿದ್ದರು. ಪೊಲಿಟಿಕಲ್‌  ರ‍್ಯಾಲಿವೊಂದರಲ್ಲಿ ಮೊದಲ ಬಾರಿಗೆ ಫಹಾದ್-‌ ಸ್ವರಾ ಭೇಟಿಯಾಗಿದ್ದರು. ಈ ಬಗ್ಗೆ ಎಲ್ಲೂ ಕೂಡ ರಿವೀಲ್ ಮಾಡದೇ, ಇದೀಗ ಹಲವು ವರ್ಷಗಳ ಪ್ರೀತಿಗೆ ಮದುವೆಯಾಗುವ ಮೂಲಕ ಗುಡ್ ನ್ಯೂಸ್ ನೀಡಿದ್ದಾರೆ. ಇನ್ನೂ ಸಮಾಜವಾದಿ ಪಕ್ಷದ ಮಹಾರಾಷ್ಟ್ರ ಘಟಕದಲ್ಲಿ ಅಧ್ಯಕ್ಷರಾಗಿ ಫಹಾದ್ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜಕೀಯ ರಂಗದಲ್ಲಿ ಸಕ್ರಿಯರಾಗಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031614 0 0 0
<![CDATA[ಕಿಮ್ ಜಾಂಗ್ ಉನ್ ಮಗಳ ಹೆಸರನ್ನು ಉತ್ತರ ಕೊರಿಯಾದ ಯಾರೂ ತಮ್ಮ ಮಕ್ಕಳಿಗೆ ಇಡುವಂತಿಲ್ಲ!]]> https://publictv.in/no-one-in-north-korea-can-have-the-same-name-as-kim-jong-uns-daughter/ Thu, 16 Feb 2023 13:31:11 +0000 https://publictv.in/?p=1031615 ಸಿಯೋಲ್/ಪ್ಯೋಂಗ್ಯಾಂಗ್: ಉತ್ತರ ಕೊರಿಯಾದ (North Korea) ನಾಯಕ ಕಿಮ್ ಜಾಂಗ್ ಉನ್ (Kim Jong Un) ತನ್ನ ಮಗಳ (Daughter) ಹೆಸರನ್ನು (Name) ದೇಶದ ಯಾವುದೇ ಇತರ ಹುಡುಗಿಯರು ಹೊಂದುವಂತಿಲ್ಲ ಎಂದು ಆದೇಶಿಸಿರುವುದಾಗಿ ವರದಿಗಳು ತಿಳಿಸಿವೆ.

ಕಿಮ್ ಜಾಂಗ್ ಉನ್‌ರ ಮಗಳ ಹೆಸರು 'ಕಿಮ್ ಜು-ಏ' (Kim Ju Ae) ಆಗಿದ್ದು ಆಕೆಗೆ 9 ವರ್ಷ ಎನ್ನಲಾಗಿದೆ. ಇದೀಗ ಉತ್ತರ ಕೊರಿಯಾದ ನಾಯಕ ತನ್ನ ಮಗಳಂತೆಯೇ ಹೆಸರನ್ನು ಯಾವೊಬ್ಬ ವ್ಯಕ್ತಿಯೂ ಹೊಂದುವಂತಿಲ್ಲ. ಒಂದು ವೇಳೆ ಹೊಂದಿದ್ದರೆ, ಅದನ್ನು ಬದಲಿಸಿಕೊಳ್ಳುವಂತೆ ಆದೇಶಿಸಲಾಗಿದೆ. ಜು-ಏ ಹೆಸರಿರುವ ಹುಡುಗಿಯರು ತಮ್ಮ ಜನನ ಪ್ರಮಾಣಪತ್ರಗಳನ್ನು ಒಂದು ವಾರದೊಳಗೆ ಬದಲಾಯಿಸಿಕೊಳ್ಳುವಂತೆ ಆದೇಶಿಸಿದ್ದಾರೆ ಎನ್ನಲಾಗಿದೆ.

ಈ ಹಿಂದೆ ಉತ್ತರ ಕೊರಿಯಾ ತನ್ನ ನಾಯಕರು ಹಾಗೂ ಅವರ ಹತ್ತಿರದ ಕುಟುಂಬದ ಸದಸ್ಯರು ಹೊಂದಿರುವ ಹೆಸರುಗಳನ್ನು ಅಲ್ಲಿನ ಪ್ರಜೆಗಳು ಬಳಸುವುದನ್ನು ನಿಲ್ಲಿಸಿದೆ ಎಂದು 2014ರಲ್ಲಿ ವರದಿಯಾಗಿತ್ತು. ನಾಯಕ ಕಿಮ್ ಜಾಂಗ್ ಉನ್ ಹೆಸರನ್ನು ಬಳಸದಂತೆ ಜನರನ್ನು ಒತ್ತಾಯಿಸಲಾಗಿತ್ತು. ಇದನ್ನೂ ಓದಿ: ಲವ್ವರ್ ಹತ್ಯೆಗೂ ಮುನ್ನ ಗೆಳೆಯರ ಜೊತೆ ಎಂಗೇಜ್ಮೆಂಟ್ ಪಾರ್ಟಿ ಮಾಡಿದ್ದ ಕೊಲೆಗಡುಕ!

ಕಿಮ್ ಜಾಂಗ್ ಉನ್‌ರ ಮಗಳು ಕೆಲ ತಿಂಗಳ ಹಿಂದಷ್ಟೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಳು. ಇತ್ತೀಚೆಗೆ ಪ್ಯೊಂಗ್ಯಾಂಗ್‌ನಲ್ಲಿ ನಡೆದ ಬೃಹತ್ ಮಿಲಿಟರಿ ಪರೇಡ್‌ನಲ್ಲಿ ಆಕೆ ತನ್ನ ತಂದೆಯೊಂದಿಗೆ ಕಾಣಿಸಿಕೊಂಡಿದ್ದಳು. ಆಕೆಯ ಫೋಟೋಗಳು ಬಿಡುಗಡೆಯಾಗಲಿರುವ ಅಂಚೆ ಚೀಟಿಗಳಲ್ಲೂ ಕಾಣಿಸಿಕೊಂಡಿದೆ. ಇದು ಕಿಮ್ ಜಾಂಗ್ ಉನ್‌ರ ಉತ್ತರಾಧಿಕಾರವನ್ನು ಆಕೆ ವಹಿಸಿಕೊಳ್ಳಲಿದ್ದಾಳೆ ಎಂಬ ಊಹಾಪೋಹಕ್ಕೂ ಕಾರಣವಾಗಿದೆ.

ಕಿಮ್ ಜಾಂಗ್ ಉನ್‌ಗೆ ಮೂವರು ಮಕ್ಕಳಿದ್ದು, ಅದರಲ್ಲಿ ಕಿಮ್ ಜು-ಏ ಮಾತ್ರವೇ ಇಲ್ಲಿಯವರೆಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾಳೆ. ಇದನ್ನೂ ಓದಿ: ಸೆಲ್ಫಿ ಕೊಡದಿದ್ದಕ್ಕೆ ಟೀಂ ಇಂಡಿಯಾ ಆಟಗಾರ ಪೃಥ್ವಿ ಶಾ ಕಾರಿನ ಮೇಲೆ ಅಟ್ಯಾಕ್

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031615 0 0 0
<![CDATA[18 ಮಂದಿಯನ್ನು ಸಾಗಿಸುತ್ತಿದ್ದ ಜೀಪ್‌ನಿಂದ ಟ್ರಕ್‌ಗೆ ಡಿಕ್ಕಿ; 7 ಮಂದಿ ದುರ್ಮರಣ - ಜೀಪ್‌ ಚಾಲಕ ಎಸ್ಕೇಪ್]]> https://publictv.in/gujarat-7-killed-as-jeep-carrying-18-persons-rams-into-truck-in-patan/ Thu, 16 Feb 2023 14:30:08 +0000 https://publictv.in/?p=1031629 ಗಾಂಧೀನಗರ: ಗುಜರಾತ್‌ನ (Gujarat) ಪಟಾನ್ ಜಿಲ್ಲೆಯ ವರಾಹಿ ಬಳಿ ನಿಂತಿದ್ದ ಟ್ರಕ್‌ಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆ ಬೆನ್ನಲ್ಲೇ ಜೀಪ್‌ ಚಾಲಕ ಎಸ್ಕೇಪ್‌ ಆಗಿದ್ದಾನೆ.

ಜೀಪ್‌ನಲ್ಲಿ 18 ಮಂದಿ ಪ್ರಯಾಣ ಮಾಡುತ್ತಿದ್ದರು. ಅವರ ಪೈಕಿ 7 ಮಂದಿ ಮೃತಪಟ್ಟಿದ್ದು, 11 ಜನರು ಗಾಯಗೊಂಡಿದ್ದಾರೆ. ಅವರ ಐವರ ಸ್ಥಿತಿ ಗಂಭೀರವಾಗಿದೆ. ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಲವ್ವರ್ ಹತ್ಯೆಗೂ ಮುನ್ನ ಗೆಳೆಯರ ಜೊತೆ ಎಂಗೇಜ್ಮೆಂಟ್ ಪಾರ್ಟಿ ಮಾಡಿದ್ದ ಕೊಲೆಗಡುಕ!

ಮೃತರನ್ನು ಪಿನಾಲ್ ಮಿಥುನ್‌ಭಾಯ್ ವಂಜಾರಾ (7), ಕಾಜಲ್ ಮೋಹನ್‌ಭಾಯ್ ಪರ್ಮಾರ್ (9), ಅಮಿತಾ ಖೇಮರಾಜಭಾಯ್ ವಂಜಾರಾ (15), ಸೀಮಾಬೆನ್ ಮಿಥುನ್‌ಭಾಯ್ ವಂಜಾರಾ (24), ರಾಘಬೆನ್ ಮೋಹನ್‌ಭಾಯ್ ಪರ್ಮಾರ್ (35), ಸಂಜುಭಾಯ್ ಬಾಬುಭಾಯ್ ಹೂಗಾರ (50), ಮತ್ತು ದುಘಾಭಾಯಿ ಸೇಜಾಭಾಯಿ ರಾಥೋಡ್ (50) ಎಂದು ಗುರುತಿಸಲಾಗಿದೆ.

ಜೀಪ್ ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ವೇಗವಾಗಿ ಬಂದ ಜೀಪ್ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ಸರ್ಕಾರ ಮುಸ್ಲಿಂ ಸಮುದಾಯದ ಹಕ್ಕುಗಳಿಗಾಗಿ ಹೋರಾಡಿದೆ: ಕೌಸರ್‌ ಜಹಾನ್‌

ಜೀಪ್ ತುಂಬಾ ಹಳೆಯದಾಗಿದ್ದು, ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ಹೊತ್ತೊಯ್ಯುತ್ತಿತ್ತು ಎಂದು ಮೃತರ ಸಂಬಂಧಿಕರು ಆರೋಪಿಸಿದ್ದಾರೆ. ಚಾಲಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ, ಹಣದ ದುರಾಸೆಯಿಂದ ಜನರನ್ನು ಕೊಂದಿದ್ದಾನೆ ಎಂದು ಆರೋಪಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031629 0 0 0
<![CDATA[ಬಸವ, ಬುದ್ಧ, ಅಂಬೇಡ್ಕರ್ ತತ್ವದಿಂದ ಕೆಆರ್‌ಪಿಪಿ ಹುಟ್ಟಿದೆ - ಸಿಟ್ಟು, ದ್ವೇಷದಿಂದಲ್ಲ: ಜನಾರ್ದನ ರೆಡ್ಡಿ]]> https://publictv.in/krpp-was-born-from-principles-of-basava-buddha-ambedkar-says-janardhana-reddy/ Thu, 16 Feb 2023 14:21:15 +0000 https://publictv.in/?p=1031630 ಕೊಪ್ಪಳ: ಕಲ್ಯಾಣ ಕರ್ನಾಟಕ ಭಾಗವನ್ನು ಅಭಿವೃದ್ಧಿ ಮಾಡಬೇಕು ಎನ್ನುವ ಉದ್ದೇಶದಿಂದ ಬಸವಣ್ಣ, ಬುದ್ಧ, ಅಂಬೇಡ್ಕರ್ ಅವರ ತತ್ವದ ಆಧಾರದ ಮೇಲೆ ಪಕ್ಷವನ್ನು ಕಟ್ಟಿರುವೆ. ಯಾರ ಮೇಲೂ ಸಿಟ್ಟು, ದ್ವೇಷದಿಂದ ಪಕ್ಷವನ್ನು ಕಟ್ಟಿಲ್ಲ ಎಂದು ಕೆಆರ್‌ಪಿಪಿ (KRPP) ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ (Janardhana Reddy) ಹೇಳಿದರು.

ಕೊಪ್ಪಳದ (Koppal) ಗಂಗಾವತಿ ನಗರದ ಕನಕಗಿರಿ ರಸ್ತೆಯಲ್ಲಿರುವ ಕೆಆರ್‌ಪಿಪಿ ಪಕ್ಷದ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡ ಪಕ್ಷದ ಅಭ್ಯರ್ಥಿಗಳ ಘೋಷಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, 12 ವರ್ಷಗಳ ಹಿಂದೆ ಜನಾರ್ದನ ರೆಡ್ಡಿಯವರು ಹಲವರನ್ನು ನಂಬಿಕೊಂಡು ಸಾಕಷ್ಟು ಜನರನ್ನು ಶಾಸಕರನ್ನಾಗಿ, ಸಂಸದರನ್ನಾಗಿ ಮಾಡಿದ್ದಾರೆ. ಆದರೆ ಅವರೆಲ್ಲರೂ ನನಗೆ ಮೋಸ ಮಾಡಿ, ಬೆನ್ನಿಗೆ ಚೂರಿ ಹಾಕಿದ್ದಾರೆ. ಆದರೆ ಅದರ ಬಗ್ಗೆ ತಲೆಕೆಡಿಸಿಕೊಂಡು ಕೂರಲು ನಾನು ಸಿದ್ಧನಿಲ್ಲ ಎಂದರು.

12 ವರ್ಷಗಳ ಕಾಲ ನಾನು ಜೈಲು ವಾಸವನ್ನು ಅನುಭವಿಸಿದ್ದೇನೆ. ಅದು ನನ್ನ ಫಸ್ಟ್ ಹಾಫ್ ಆದರೆ, ಸದ್ಯ ಸೆಕೆಂಡ್ ಹಾಫ್ ಪ್ರಾರಂಭವಾಗಿದೆ. ಇದು ಮುಂದಿನ 12 ವರ್ಷಗಳ ಕಾಲ ನಡೆಯಲಿದೆ. ಆಗ ಜನಾರ್ದನ ರೆಡ್ಡಿ ಏನು ಎನ್ನುವುದು ಎಲ್ಲರಿಗೂ ತಿಳಿಯಲಿದೆ ಎಂದು ಹೇಳಿದರು. ಇದನ್ನೂ ಓದಿ: ಅವರು ಅಶ್ವಥ್ ನಾರಾಯಣ್ ಅಲ್ಲ.. ಮಾನಸಿಕ ಅಸ್ವಸ್ಥ: ಬಿ.ಕೆ.ಹರಿಪ್ರಸಾದ್

ಅಭ್ಯರ್ಥಿಗಳ ಘೋಷಣೆ: ಕೆಆರ್‌ಪಿಪಿ ಪಕ್ಷದ ವತಿಯಿಂದ ಕಲ್ಯಾಣ ಕರ್ನಾಟಕ ಭಾಗದ 40 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸ್ಪರ್ಧೆಯನ್ನು ಮಾಡಲಿದ್ದಾರೆ. ಈಗಾಗಲೇ ಗಂಗಾವತಿಯಿಂದ ಜನಾರ್ದನ ರೆಡ್ಡಿ, ಬಳ್ಳಾರಿಯಿಂದ ಅರುಣಾಲಕ್ಷ್ಮೀ ಜನಾರ್ದನ ರೆಡ್ಡಿ, ಸಿಂಧನೂರಿನಿಂದ ನೆಕ್ಕಂಟಿ ಮಲ್ಲಿಕಾರ್ಜುನ, ಸಿರುಗುಪ್ಪದಿಂದ ಧರಪ್ಪ ನಾಯಕ, ಹಿರಿಯೂರು ಕ್ಷೇತ್ರದಿಂದ ಮಹೇಶ, ನಾಗಠಾಣ ಕ್ಷೇತ್ರದಿಂದ ಶ್ರೀಕಾಂತ್ ಅವರನ್ನು ಆಯ್ಕೆ ಮಾಡಿಕೊಂಡು ಅಭ್ಯರ್ಥಿಗಳು ಎಂದು ಘೋಷಣೆ ಮಾಡಲಾಗಿದೆ. ಇನ್ನೂ ಬಾಕಿ ಉಳಿದುಕೊಂಡಿರುವ ಕ್ಷೇತ್ರಗಳಲ್ಲಿ ಹಂತ ಹಂತವಾಗಿ ಘೋಷಣೆಯನ್ನು ಮಾಡಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮಲ್ಲಿ ಭ್ರಷ್ಟಾಚಾರ ಇಲ್ಲ ಅಂತ ಹೇಳಲ್ಲ.. ಅದು ವ್ಯವಸ್ಥೆಯಲ್ಲೇ ಇದೆ: ಸಿಟಿ ರವಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031630 0 0 0
<![CDATA[ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಸಿನಿಮಾ ಪತ್ರಕರ್ತರಿಗೆ ಫಿಲ್ಮ್‌ ಚೇಂಬರ್ ಅಭಿನಂದನೆ]]> https://publictv.in/board-of-film-chamber-congratulates-film-journalists-who-have-won-media-academy-awards/ Thu, 16 Feb 2023 14:59:04 +0000 https://publictv.in/?p=1031638 ಲವು ವರ್ಷಗಳಿಂದ ಮಾಧ್ಯಮ ರಂಗದಲ್ಲಿ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ಈಚೆಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಘೋಷಿಸಿ ಪಟ್ಟಿ ಪ್ರಕಟ ಮಾಡಿದೆ. ಸಿನಿಮಾ ವಿಭಾಗದಲ್ಲಿ ʼಅರಗಿಣಿʼ ಪ್ರಶಸ್ತಿ ಪುರಸ್ಕೃತರಾದ ನಾಲ್ವರು ಪತ್ರಕರ್ತರನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(Film Chamber) ಅಭಿನಂದಿಸಿದೆ. ಇದನ್ನೂ ಓದಿ: ಶಿವರಾತ್ರಿಗೆ ಪುನೀತ್ ನಟನೆಯ ‘ರಾಜಕುಮಾರ’ ರೀ ರಿಲೀಸ್

ಬೆಂಗಳೂರಿನ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು. ʼಅರಗಿಣಿʼ ಪ್ರಶಸ್ತಿಗೆ ಭಾಜನರಾಗಿರುವ ʼಪಬ್ಲಿಕ್ ಟಿವಿʼ ಡಿಜಿಟಲ್ ಸಿನಿಮಾ ವಿಭಾಗದ ಹೆಡ್ ಆಗಿ ಕಾರ್ಯ ಸಲ್ಲಿಸುತ್ತಿರುವ ಡಾ.ಶರಣು ಹುಲ್ಲೂರು (Dr. Sharanu Hullur), ಹಾಗೂ ಲೇಖಕ ಜೋಗಿ, ಗಣೇಶ್ ಕಾಸರಗೊಡು, ರಘುನಾಥ್ ಚ.ಹ. ಅವರನ್ನು ಹಿರಿಯ ನಟ ಅನಂತ್ ನಾಗ್ (Ananthnag) ಸನ್ಮಾನಿಸಿದರು.

ಈ ಕಾರ್ಯಕ್ರಮದಲ್ಲಿ ನಟ ಅನಂತ್‌ನಾಗ್ ದಂಪತಿ, ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್, ನಟ ಸುಂದರ್‌ರಾಜ್ ದಂಪತಿ, ಅಶೋಕ್ ಕಶ್ಯಪ್ (Ashok Kashyap) ಹಾಜರಿದ್ದರು.

ಡಾ.ಶರಣು ಹುಲ್ಲೂರು ಅವರು ಮೇರುನಟ, ನೀನೇ ರಾಜಕುಮಾರ, ಅಂಬರೀಶ್, ಕನ್ನಡ ಮಾಣಿಕ್ಯ ಕಿಚ್ಚ, ಸಂಚಾರಿ ವಿಜಯ್ ಜೀವನ ಕಥನ ಅನಂತವಾಗಿರು ಸೇರಿದಂತೆ ಹಲವು ಪುಸ್ತಕಗಳನ್ನು ಬರೆದಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031638 0 0 0
<![CDATA[ಶುಕ್ರವಾರ ರಾಜ್ಯ ಬಜೆಟ್‌ ಮಂಡನೆ - ಸರ್ಕಾರಕ್ಕೆ 10 ಪ್ರಶ್ನೆ ಕೇಳಿದ ಸಿದ್ದರಾಮಯ್ಯ]]> https://publictv.in/karnataka-budget-siddaramaiah-10-question-to-government/ Thu, 16 Feb 2023 15:37:17 +0000 https://publictv.in/?p=1031657 ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದ ಸರ್ಕಾರ ಶುಕ್ರವಾರ ಬಜೆಟ್‌ ಮಂಡಿಸಲಿದೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಂದೆ ಹಲವು ಪ್ರಶ್ನೆಗಳನ್ನಿಟ್ಟಿದ್ದಾರೆ. ಅಲ್ಲದೇ ಸರ್ಕಾರವನ್ನು ಬ್ಯಾಡ್‌ ಎಂದು ಕರೆದಿದ್ದಾರೆ.

ಸಿದ್ದು ಪತ್ರಿಕಾ ಹೇಳಿಕೆಯಲ್ಲೇನಿದೆ? ಬಿಜೆಪಿಯನ್ನು ಮೂರು ಪದಗಳಲ್ಲಿ ಬಣ್ಣಿಸುವುದಾದರೆ, "BAD" (Broken Promises - Abysmal Governance - Divisive Agenda) ಅಂದರೆ ಸುಳ್ಳು ಭರವಸೆ, ದುರಾಡಳಿತ, ಒಡೆದು ಆಳುವ. ಬೊಮ್ಮಾಯಿ ಅವರ ಸರ್ಕಾರ ಎಂದರೆ, ಅಸಮರ್ಥರ ಸರ್ಕಸ್ ಹಾಗೂ ಭ್ರಷ್ಟರ ಪಡೆ ಎಂದರ್ಥ. ಬಿಜೆಪಿಯ ಡಿಎನ್ಎ ಮೂರು Dಗಳಿಂದ ಕೂಡಿದೆ. 'Dupe!', 'Deceive!", "Divide!" ಅಂದರೆ, ವಂಚನೆ, ಮೋಸ, ವಿಭಜನ.

ಪಕ್ಷಾಂತರ ಹಾಗೂ ಭ್ರಷ್ಟಾಚಾರದಿಂದ ರಚನೆಯಾದ ಬಿಜೆಪಿಯ ಅನೈತಿಕ ಸರ್ಕಾರ ರಾಜ್ಯದ ಅಭಿವೃದ್ಧಿಗೆ ಶಾಪವಾಗಿದೆ. ಭ್ರಷ್ಟಾಸುರ ಬೊಮ್ಮಾಯಿ ಅವರ ಸರ್ಕಾರದ ಅವಧಿ ಮುಕ್ತಾಯದ ಹಂತಕ್ಕೆ ಬಂದಿದ್ದು, ಈ ಸರ್ಕಾರ. ಸುಳ್ಳು ಭರವಸೆ ಮೂಲಕ ರಾಜ್ಯದ ಜನರ ಕನಸನ್ನು ನುಚ್ಚುನೂರು ಮಾಡಿದೆ. ಜತೆಗೆ ರಾಜ್ಯದ ಬೊಕ್ಕಸವನ್ನು ಲೂಟಿ ಮಾಡಿದೆ. ಈ ಲಂಪಟ ಹಾಗೂ ಭ್ರಷ್ಟಚಾರ ದರೂಪವಾಗಿರುವ ಸರ್ಕಾರದಲ್ಲಿ ಬೊಮ್ಮಾಯಿ ಅವರು #PayCM ಹಾಗೂ ಅವರ ಸರ್ಕಾರ #40% ಸರ್ಕಾರ ಎಂಬ ಖ್ಯಾತಿ ಪಡೆದಿದೆ. ಈ ಸರ್ಕಾರ ರಾಜ್ಯದ 6.50 ಕೋಟಿ ಜನರ ಈ ಆರು ಪ್ರಶ್ನೆಗಳಿಗೆ ಉತ್ತರ ನೀಡಬೇಕಿದೆ. ಇದನ್ನೂ ಓದಿ: ಬಸವ, ಬುದ್ಧ, ಅಂಬೇಡ್ಕರ್ ತತ್ವದಿಂದ ಕೆಆರ್‌ಪಿಪಿ ಹುಟ್ಟಿದೆ – ಸಿಟ್ಟು, ದ್ವೇಷದಿಂದಲ್ಲ: ಜನಾರ್ದನ ರೆಡ್ಡಿ

ಬೊಮ್ಮಾಯಿ ಅವರ ಸರ್ಕಾರ ತನ್ನ ಕೊನೆಯ ಬಜೆಟ್ ಮಂಡನೆ ಮಾಡುತ್ತಿದ್ದು, ಬಿಜೆಪಿಯ 2018ರ ಪ್ರಣಾಳಿಕೆಯಲ್ಲಿ ಕೊಟ್ಟ 600 ಭರವಸೆಗಳ ಪೈಕಿ ಶೇ.91ರಷ್ಟು ಭರವಸೆಗಳನ್ನು ಈಡೇರಿಸಲು ವಿಫಲವಾಗಿರುವುದೇಕೆ? ರೈತರಿಗೆ ಕೊಟ್ಟ 112 ಭರವಸೆಗಳ ಪೈಕಿ 97 ಭರವಸೆಗಳನ್ನು ಈಡೇರಿಸಲು ಈ ಸರ್ಕಾರ ವಿಫಲವಾಗಿದ್ದು ಯಾಕೆ? ರೈತರ ಸಾಲ ಮನ್ನಾ ಮಾಡುವ ಭರವಸೆ ಏನಾಯ್ತು? ಇನ್ನು ರೈತರಿಗೆ ನ್ಯಾಯಯುತ ಬೆಂಬಲ ಬೆಲೆ (MSP) ನೀಡುವ ಭರವಸೆ ಏನಾಯ್ತು? ಬಿಜೆಪಿ ಸರ್ಕಾರ ಮಹಿಳೆಯರಿಗೆ ನೀಡಿದ್ದ 26 ಭರವಸೆಗಳ ಪೈಕಿ 24 ಭರವಸೆ ಈಡೇರಿಸಲು ವಿಫಲವಾಗಿದ್ದು ಏಕೆ? 10 ಸಾವಿರ ಕೋಟಿಯ ಸ್ತ್ರೀ ಉನ್ನತಿ ನಿಧಿ ಯೋಜನೆ ಏನಾಯ್ತು? ರಾಜ್ಯದ ಹೆಣ್ಣು ಮಕ್ಕಳಿಗೆ ನೀಡುತ್ತೇವೆ ಎಂದಿದ್ದ ಉಚಿತ ಸ್ಮಾರ್ಟ್ ಫೋನ್‌ಗಳು ಎಲ್ಲಿ ಹೋದವು? ರಾಜ್ಯದ ಯುವಕರಿಗೆ ಕೊಟ್ಟ 18 ಭರವಸೆಗಳಲ್ಲಿ 17 ಭರವಸೆ ಈಡೇರಿಸಲು ಸರ್ಕಾರ ವಿಫಲವಾಗಿದ್ದೇಕೆ? ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆ ಭರ್ತಿಯಾಗಿಲ್ಲ. ಯಾಕೆ? ನೇಮಕಾತಿ ಅಕ್ರಮಗಳ ಪರಿಣಾಮ 2.52 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಇದು ಯುವಕರ ಭವಿಷ್ಯಕ್ಕೆ ಗ್ರಹಣ ಹಿಡಿಯುವಂತೆ ಮಾಡಿದೆ. 1,300 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದ್ದ ಪಿಯು ಕಾಲೇಜು ನಿರ್ಮಾಣವಾಗಿಲ್ಲ ಯಾಕೆ? ಪದವಿವರಗೂ ಉಚಿತ ಶಿಕ್ಷಣ ನೀಡುವ ಭರವಸೆಯನ್ನು ಸರ್ಕಾರ ಕಸದಬುಟ್ಟಿಗೆ ಎಸೆದಿರುವುದೇಕೆ?

ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ SC/ST/OBC ಸಮುದಾಯಗಳಿಗೆ ನೀಡಿದ್ದ 81 ಭರವಸೆಗಳಲ್ಲಿ 77 ಭರವಸೆಗಳನ್ನು ಈಡೇರಿಸದೇ ದ್ರೋಹ ಬಗದಿರುವುದೇಕೆ? ಸಮುದಾಯದ ಮಕ್ಕಳಿಗೆ 4500 ಕೋಟಿಯ ವಿದ್ಯಾರ್ಥಿ ವೇತನ ಎಲ್ಲಿದೆ? ಎಸ್ಸಿ/ಎಸ್ಟಿ/ಒಬಿಸಿ ಸಮುದಾಯಕ್ಕೆ ಘೋಷಿಸಿದ್ದ ರೂ 15,000 ಕೋಟಿ ವೆಚ್ಚದ ವಸತಿ ನಿರ್ಮಾಣ ಭರವಸೆ ಪೂರ್ಣಗೊಂಡಿಲ್ಲ ಏಕೆ? ಎಸ್ಸಿ-ಎಸ್ಟಿಗೆ ಮೀಸಲಾದ ರೂ. 7,000 ಕೋಟಿ ನಿಧಿಯನ್ನು ಬೇರೆ ಉದ್ದೇಶಗಳಿಗೆ ಬಳಕೆ ಮಾಡುವ ಮೂಲಕ ಎಸ್ಸಿ-ಎಸ್ಟಿ ಸಮುದಾಯಕ್ಕೆ ವಂಚಿಸಿದ್ದೇಕೆ? 2018ರ ಬಿಜೆಪಿ ಪ್ರಣಾಳಿಕೆಯಲ್ಲಿ "ಶಿಕ್ಷಣ" ಕೇತ್ರಕ್ಕೆ ಘೋಷಿಸಲಾದ 32 ಭರವಸೆಗಳ ಪೈಕಿ 29ಈಡೇರಿಸಿಲ್ಲ, "ಆರೋಗ್ಯ " ಕ್ಷೇತ್ರಕ್ಕೆ ನೀಡಿದ್ದ 40 ಭರವಸೆಗಳ ಪೈಕಿ 35 ಭರವಸೆ ಈಡೇರಿಲ್ಲ, ಮೂಲ ಸೌಕರ್ಯ ಕ್ಷೇತ್ರದಲ್ಲಿ 48 ಭರವಸೆಗಳ ಪೈಕಿ 40 ಭರವಸೆ ಪೂರ್ಣಗೊಂಡಿಲ್ಲ, ಕೈಗಾರಿಕಾಭಿವೃದ್ಧಿಗೆ23 ಭರವಸೆಗಳನ್ನು ನೀಡಿ 22 ಭರವಸೆ ಈಡೇರಿಸಿಲ್ಲ. ಈ ಭರವಸೆಗಳ ವಿಚಾರಗಳಲ್ಲಿ ಸರ್ಕಾರ ವಿಫಲವಾಗಿದ್ದು ಏಕೆ?

2018ರ ಬಿಜೆಪಿ ಪ್ರಣಾಳಿಕೆಯ ಸುಳ್ಳಿನ ಸರಮಾಲೆ ಒಂದು ಕಡೆಯಾದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022 - 2023ನೇ ಸಾಲಿನ ಬಜೆಟ್‌ನಲ್ಲೂ ಸುಳ್ಳಿನ ಸರಮಾಲೆ ಪೋಣಿಸಿದ್ದಾರೆ. ಬಸವರಾಜ ಬೊಮ್ಮಾಯಿ ಅವರು 2022-2023 ಬಜೆಟ್‌ನಲ್ಲಿ ಹೇಳಿರುವ ಸುಳ್ಳುಗಳ ಬಗ್ಗೆ ಈ 10 ಪ್ರಶ್ನೆ ಕೇಳಲಾಗುತ್ತಿದ್ದು, ಸರ್ಕಾರ 6.5 ಕೋಟಿ ಕನ್ನಡಿಗರಿಗೆ ಉತ್ತರ ನೀಡಲಿ.

ಬಜೆಟ್ಟಿನಲ್ಲಿ ಘೋಷಿಸಲಾದ 339 ಕಾರ್ಯರೂಪಕ್ಕೆ ತರುವ ಭರವಸೆಗಳ ಪೈಕಿ 207 ಭರವಸೆಗಳನ್ನು ಸರ್ಕಾರಿ ಆದೇಶಕ್ಕೆ ಮಾತ್ರ ಸೀಮಿತವಾಗಿದ್ದರೆ, ಉಳಿದ 132 ಭರವಸೆಗಳು ಅನುಷ್ಠಾನಕ್ಕೆ ತಂದಿಲ್ಲ ಏಕೆ? ಇದನ್ನೂ ಓದಿ: ಅವರು ಅಶ್ವಥ್ ನಾರಾಯಣ್ ಅಲ್ಲ.. ಮಾನಸಿಕ ಅಸ್ವಸ್ಥ: ಬಿ.ಕೆ.ಹರಿಪ್ರಸಾದ್

ಜನವರಿ, 1, 2023 ರವರೆಗೆ ಬೊಮ್ಮಾಯಿ ಸರ್ಕಾರ 2022-2023ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾದ ಅನುದಾನಗಳ ಪೈಕಿ ಕೇವಲ 56% ಮಾತ್ರ ಬಳಕೆ ಮಾಡಿರುವುದು ಎಕೆ? (2.5 ಲಕ್ಷ ಕೋಟಿ ಪೈಕಿ 1.4 ಲಕ್ಷ ಕೋಟಿ ಮಾತ್ರ ಬಳಕೆಯಾಗಿದೆ)

438 "ನಮ್ಮ ಕ್ಲಿನಿಕ್"ಗಳು ಕೇವಲ ಕಾಗದದ ಮೇಲೆ ಉಳಿದಿರುವುದೇಕೆ?

19 ಲಕ್ಷ ಬಾಲಕಿಯರಿಗೆ ನೆರವಾಗಬೇಕಿದ್ದ "ಶುಚಿ" ಯೋಜನೆಯನ್ನು ಇದುವರೆಗೆ ಪುನಾರಂಭಿಸಿಲ್ಲ ಏಕೆ?

2022-2023ನೇ ಸಾಲಿನ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ನೀಡಿದ್ದ 3,000 ಕೋಟಿ ರೂಪಾಯಿಗಳ ಅನುದಾನ ಪೈಕಿ ಬಸವರಾಜ ಬೊಮ್ಮಾಯಿ 50% ಅನುದಾನವನ್ನೂ ಬಳಸಿಲ್ಲ ಏಕೆ?

2022-2023ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದಂತೆ ಒಕ್ಕಲಿಗ ಅಭಿವೃದ್ಧಿ ಮಂಡಳಿ ಮತ್ತು ಬಿಲ್ಲವ ಕೋಶಕ್ಕೆ ಅನುದಾನ ಬಿಡುಗಡೆ ಮಾಡಲು ಬಸವರಾಜ ಬೊಮ್ಮಾಯಿ ವಿಫಲರಾಗಿದ್ದು ಏಕೆ? ಇದನ್ನೂ ಓದಿ: ಬಿಜೆಪಿ ಸರ್ಕಾರದ ಕಡೇ ಬಜೆಟ್- ಬೊಮ್ಮಾಯಿ ಬಜೆಟ್‌ನಲ್ಲಿ ಏನಿರಬಹುದು?

ಎಲ್ಲ ಜಾತಿಗಳಿಗೂ ಮೀಸಲಾತಿ ನೀಡುವ ಕುರಿತು ಬಸವರಾಜ ಬೊಮ್ಮಾಯಿ ಸುಳ್ಳು ಭರವಸೆಗಳನ್ನು ನೀಡುತ್ತಿರುವುದು ಏಕೆ? ಬೊಮ್ಮಾಯಿ ಮತ್ತು ಮೋದಿ ಸರ್ಕಾರ ಎಸ್ಸಿ/ಎಸ್ಟಿ ಮೀಸಲಾತಿ ಕಾಯಿದೆಯನ್ನು ಸಂವಿಧಾನದ 9ನೇ ಷೆಡ್ಯೂಲ್ ಸೇರಿಸುವ ಪ್ರಕ್ರಿಯೆಗೆ ಮುಂದಾಗಿಲ್ಲ ಏಕೆ?

ಪಂಚಮಸಾಲಿ ಮತ್ತು ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿಯನ್ನು ತರಾತುರಿಯಲ್ಲಿ ಘೋಷಣೆ ಮಾಡಿದ್ದು ಏಕೆ? ಆ ಸಮುದಾಯವನ್ನು "ಹಿಡಿದುಕೊಳ್ಳಲು" ಈ ತಂತ್ರನಾ?

ಎಸ್ಸಿ, ಕುರುಬ ಹಾಗೂ ಇತರ ಹಿಂದುಳಿದ ಸಮುದಾಯಗಳಿಗೆ ಕೊಟ್ಟ ಭರವಸೆ ಈಡೇರಿಸದೇ ಮುಖ್ಯಮಂತ್ರಿಗಳು ಬೆನ್ನಿಗೆ ಚೂರಿ ಹಾಕುತ್ತಿರುವುದು ಏಕೆ?

ಗೋವಾದಲ್ಲಿ ಕನ್ನಡ ಭವನ ಎಲ್ಲಿದೆ? 2023-24ನೇ ಸಾಲಿನ ಸುಳ್ಳಿನ ಬಜೆಟ್ ಮಂಡನೆಯಾಗುವ ಮೊದಲೇ ಕನ್ನಡಿಗರು ಅದನ್ನು ತಿರಸ್ಕಾರ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031657 0 0 0
<![CDATA[ತೆಂಕುತಿಟ್ಟಿನ ಖ್ಯಾತ ಯಕ್ಷಗಾನ ಭಾಗವತ ಬಲಿಪ ನಾರಾಯಣ ಇನ್ನಿಲ್ಲ]]> https://publictv.in/balipa-narayana-the-famous-yakshagana-bhagavata-is-no-more/ Thu, 16 Feb 2023 15:57:10 +0000 https://publictv.in/?p=1031660 ಮಂಗಳೂರು: ತೆಂಕುತಿಟ್ಟಿನ ಖ್ಯಾತ ಯಕ್ಷಗಾನ ಭಾಗವತ (Yakshagana Bhagavata) ಬಲಿಪ ನಾರಾಯಣ (Balipa Narayana) (86) ಗುರುವಾರ ವಿಧಿವಶರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಮೇರು ಭಾಗವತ ಬಳಲುತ್ತಿದ್ದರು. ಅವರು ಗುರುವಾರ ಮೂಡಬಿದಿರೆಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಯಕ್ಷಗಾನದಲ್ಲಿ ವಿಶೇಷ ಶೈಲಿಯ ಭಾಗವತಿಕೆಯಲ್ಲಿ ಬಲಿಪ ನಾರಾಯಣ ಹೆಸರುವಾಸಿಯಾಗಿದ್ದರು. ಅವರು ಬಲಿಪಜ್ಜ ಎಂದೇ ಖ್ಯಾತರಾಗಿದ್ದು, 1956ರಿಂದ 2003ರ ವರೆಗೆ ಯಕ್ಷಗಾನ ರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಸಿನಿಮಾ ಪತ್ರಕರ್ತರಿಗೆ ಫಿಲ್ಮ್‌ ಚೇಂಬರ್ ಅಭಿನಂದನೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031660 0 0 0
<![CDATA[ಚಿತ್ರರಂಗ ಶೋಕಿ ಕ್ಷೇತ್ರವಲ್ಲ, ನಾನು ಮಚ್ಚು ಲಾಂಗು ಹಿಡಿದಿಲ್ಲ: ನಿಖಿಲ್ ಕುಮಾರಸ್ವಾಮಿ]]> https://publictv.in/nikhil-kumaraswamy-tong-to-those-who-spoke-lightly-about-cinema-industry/ Thu, 16 Feb 2023 16:26:21 +0000 https://publictv.in/?p=1031665 ಚಾಮರಾಜನಗರ: ಚಿತ್ರರಂಗದ (Cinema Industry) ಬಗ್ಗೆ ಯಾರೋ ಹಗುರವಾಗಿ ಮಾತನಾಡಿದ್ದಾರೆ. ಸಿನಿಮಾವನ್ನು ಶೋಕಿ ಎಂದು ಕರೆದಿದ್ದಾರೆ. ಚಿತ್ರರಂಗ ಶೋಕಿಯ ಕ್ಷೇತ್ರವಲ್ಲ. ಅದು ನನ್ನ ಫ್ಯಾಷನ್. ನಾನು ಇದುವರೆಗೆ ನಟಿಸಿದ ಸಿನಿಮಾಗಳಲ್ಲಿ ಲಾಂಗು, ಮಚ್ಚು ಹಿಡಿದಿಲ್ಲ ಎಂದು ನಟ, ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.

ಕೊಳ್ಳೇಗಾಲದಲ್ಲಿ ಮಾತನಾಡಿದ ಅವರು, ಒಂದು ಸಿನಿಮಾ ಮಾಡಲು ಸಾಕಷ್ಟು ದಿನ ಕಷ್ಟಪಡುತ್ತೇವೆ. ನಾನು ಮುಂದೆಯು ಫ್ಯಾಮಿಲಿ ಸಬ್ಜೆಕ್ಟ್ ಸಿನಿಮಾ ಮಾಡುತ್ತೇನೆ. ಸಮಾಜಕ್ಕೆ ಸಂದೇಶ ಕೊಡುವ ಸಿನಿಮಾ ಮಾಡುತ್ತೇನೆ. ಚಿತ್ರರಂಗ ನನ್ನ ವೃತ್ತಿ, ಅದರ ಬಗ್ಗೆ ಲಘುವಾಗಿ ಮಾತಾಡಬಾರದು. ಎರಡೂವರೆ ಗಂಟೆ ಸಿನಿಮಾ ಮಾಡೋದು ಅಷ್ಟು ಸುಲಭವಲ್ಲ. ಸಿನಿಮಾ ಅನ್ನೋದು ಸಿನಿಮಾ ಅಲ್ಲ. ಸಿನಿಮಾದಲ್ಲಿ ನಟನೆ ಮಾಡೋದು ಒಂದು ಕನಸು. ಡಾ. ರಾಜಕುಮಾರ್, ಅಂಬರೀಶಣ್ಣ ಬಹಳ ಶ್ರಮ ಪಟ್ಟಿದ್ದಾರೆ. ನಮ್ಮ ತಂದೆ ರಾಜಕಾರಣಕ್ಕೆ ಬರುವ ಮೊದಲು ಸಿನಿಮಾ ಡಿಸ್ಟ್ರಿಬ್ಯುಟ್ ಮಾಡುತ್ತಿದ್ದರು ಎಂದು ತಿಳಿಸಿದರು.

ಇದೇ ವೇಳೆ ಹಾಸನ ಟಿಕೆಟ್ ವಿಚಾರವಾಗಿ ಎದ್ದಿರುವ ಗೊಂದಲದ ಬಗ್ಗೆ ಮಾತನಾಡಿದ ಅವರು, ಸಹಜವಾಗಿ ಎಲ್ಲಿ ಪಕ್ಷ ಬಲಿಷ್ಠವಿರುತ್ತದೋ ಅಲ್ಲಿ ಆಕಾಂಕ್ಷಿಗಳು ಜಾಸ್ತಿ ಇರುತ್ತಾರೆ. ಪಕ್ಷದ ರಾಜ್ಯಾಧ್ಯಕ್ಷರು, ರಾಷ್ಟ್ರಾಧ್ಯಕ್ಷರು ಅದಕ್ಕೆ ತೆರೆ ಎಳೆಯುತ್ತಾರೆ. ಎಲ್ಲಾ ಗೊಂದಲಕ್ಕೂ ಕೂಡ ಶೀಘ್ರವೇ ಬ್ರೇಕ್ ಬೀಳುತ್ತದೆ ಎಂದರು.

ಶಾಸಕ ಪ್ರೀತಂ ಗೌಡ 50 ಸಾವಿರಕ್ಕಿಂತ ಒಂದು ವೋಟ್ ಕಡಿಮೆ ಬಿದ್ದರೂ ಮರುಚುನಾವಣೆಗೆ ಹೋಗುತ್ತೇನೆ ಎಂಬ ಹೇಳಿಕೆಯ ವಿಚಾರವಾಗಿ ಪ್ರತಿಕ್ರಿಯಿಸಿದ ನಿಖಿಲ್, ರಾಜಕಾರಣದಲ್ಲಿ ನಾವು ಎಷ್ಟು ತಲೆತಗ್ಗುತ್ತೇವೆ, ಅಷ್ಟು ಜನ ನಮ್ಮನ್ನು ರಾಜಕೀಯವಾಗಿ ಬೆಳೆಸುತ್ತಾರೆ. ಇಲ್ಲಿ ಅಹಂಕಾರ, ದರ್ಪ ಯಾವುದೂ ವರ್ಕೌಟ್ ಆಗುವುದಿಲ್ಲ. ಸಮಯ ಹತ್ತಿರ ಬಂದಿದೆ. ಜನರು ತೀರ್ಮಾನಿಸುತ್ತಾರೆ ಎಂದು ಶಾಸಕ ಪ್ರೀತಂ ಗೌಡರಿಗೆ ಟಾಂಗ್ ಕೊಟ್ಟರು.

ಸುಮಲತಾ ಅಂಬರೀಶ್ ಕುರಿತು ಮಾತನಾಡಿದ ಅವರು, ನಾನು ಚುನಾವಣೆ ವೇಳೆಯೂ ಕೂಡಾ ಸುಮಲತಾರನ್ನು ತಾಯಿಯೆಂದು ಕರೆದಿದ್ದೇನೆ. ಲೋಕಸಭಾ ಚುನಾವಣೆಗೆ ತಾಯಿ ಎದುರು ನಿಂತಾಗ ನನಗೆ ಅನುಭವವಿರಲಿಲ್ಲ. ಅವತ್ತೂ ತಾಯಿ ಎಂದು ಮತನಾಡಿಸಿದ್ದೇನೆ. ಇವತ್ತೂ ಆ ಪದವನ್ನೇ ಬಳಸುತ್ತೇನೆ. ಅವರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದರು. ಇದನ್ನೂ ಓದಿ: ಶುಕ್ರವಾರ ರಾಜ್ಯ ಬಜೆಟ್‌ ಮಂಡನೆ – ಸರ್ಕಾರಕ್ಕೆ 10 ಪ್ರಶ್ನೆ ಕೇಳಿದ ಸಿದ್ದರಾಮಯ್ಯ

ನಿಖಿಲ್ ಕುಮಾರಸ್ವಾಮಿ ರಾಜಕಾರಣದಲ್ಲಿ ಇನ್ನೂ ಯುವಕ ಎಂದು ಕಾಂಗ್ರೆಸ್ ಶಾಸಕ ಚೆಲುವರಾಯಸ್ವಾಮಿ ಹೇಳಿಕೆ ಪ್ರತಿಕ್ರಿಯಿಸಿದ ಅವರು, ಚೆಲುವಣ್ಣ ಬಹಳ ಅನುಭವಿ ರಾಜಕಾರಣಿ. ಅವರ ಮುಂದೆ ನಾನು ಹುಡುಗನೇ. ಅವರಷ್ಟು ನನಗೆ ಅನುಭವವಿಲ್ಲ. ಈ ಸಲ ಜನರು ತೀರ್ಮಾನಿಸುತ್ತಾರೆ ಎಂದು ನುಡಿದರು.

123 ಗುರಿ ಸಾಧಿಸಲು ಕುಮಾರಸ್ವಾಮಿ ಏಕಾಂಗಿ ಹೋರಾಟ ಮಾಡುತ್ತಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಜನರು ಅವಕಾಶ ಮಾಡಿಕೊಟ್ಟಿದ್ದಾರೆ. ಅವರ ಕಾಲದಲ್ಲಿ ಏನು ಅಭಿವೃದ್ಧಿ ಆಗಿದೆ. ಕುಮರಸ್ವಾಮಿ 34 ತಿಂಗಳ ಅವಧಿಯಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ ಅಂತ ಜನತೆಗೆ ಗೊತ್ತಿದೆ. ಕನ್ನಡಿಗರು ನಮ್ಮ ಕೈ ಹಿಡಿಯುತ್ತಾರೆ ಎಂಬ ನಂಬಿಕೆಯಿದೆ ಎಂದು ಹೇಳಿದರು. ಇದನ್ನೂ ಓದಿ: ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಸಿನಿಮಾ ಪತ್ರಕರ್ತರಿಗೆ ಫಿಲ್ಮ್‌ ಚೇಂಬರ್ ಅಭಿನಂದನೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031665 0 0 0
<![CDATA[ಶುಕ್ರವಾರ ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್ ಮಂಡನೆ - ನಿರೀಕ್ಷೆಗಳೇನು?]]> https://publictv.in/karnataka-budget-2023-cm-basavaraj-bommai/ Thu, 16 Feb 2023 17:17:16 +0000 https://publictv.in/?p=1031671 ಬೆಂಗಳೂರು: ಚುನಾವಣೆ ಸನಿಹದಲ್ಲಿ ರಾಜ್ಯ ಬಿಜೆಪಿ ಸರ್ಕಾರದ ಕೊನೆಯ ಬಜೆಟ್ (Karnataka Budget 2023) ಶುಕ್ರವಾರ ಮಂಡನೆಯಾಗಲಿದೆ. ವಿಧಾನಸಭೆಯಲ್ಲಿ ನಾಳೆ ಬೆಳಗ್ಗೆ 10:15ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ತಮ್ಮ ಎರಡನೇ ಬಜೆಟ್ ಮಂಡಿಸಲಿದ್ದಾರೆ.

ತೆರಿಗೆ ಸಂಗ್ರಹದಲ್ಲಿ ನಿಗದಿತ ಗುರಿಗಿಂತ ಹೆಚ್ಚು ಸಂಗ್ರಹವಾಗಿದೆ. ಹೀಗಾಗಿ ಬಜೆಟ್ ಗಾತ್ರ ಇದೇ ಮೊದಲ ಬಾರಿಗೆ 3 ಲಕ್ಷ ಕೋಟಿ ದಾಟುವ ಸಾಧ್ಯತೆ ಇದೆ. ಚುನಾವಣೆ ಸನಿಹದಲ್ಲಿ ಇರುವುದರಿಂದ ಈ ಬಜೆಟ್ ಸಹಜವಾಗಿಯೇ ಜನಪ್ರಿಯತೆಯ ಹಳಿ ಮೇಲೆ ಸಾಗುವ ನಿರೀಕ್ಷೆ ಇದೆ. ಉಚಿತ ಘೋಷಣೆ ಒಳಗೊಂಡಂತೆ, ಜನತೆಗೆ ತೆರಿಗೆ ಹೊರೆ ಇಲ್ಲದ ಬಜೆಟ್ ಮಂಡನೆಗೆ ಸಿಎಂ ಬೊಮ್ಮಾಯಿ ಪ್ಲಾನ್ ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್-ಜೆಡಿಎಸ್‌ಗೆ ಟಕ್ಕರ್ ಕೊಟ್ಟು, ಮತ ಫಸಲು ತೆಗೆಯುವುದಕ್ಕೆ ಸಿಎಂ ಬೊಮ್ಮಾಯಿ ತಮ್ಮ ಬಜೆಟ್ ಮೂಲಕ ಪ್ರಯತ್ನಿಸಲಿದ್ದಾರೆ. ಇದನ್ನೂ ಓದಿ: ಬಿಜೆಪಿ ಸರ್ಕಾರದ ಕಡೇ ಬಜೆಟ್- ಬೊಮ್ಮಾಯಿ ಬಜೆಟ್‌ನಲ್ಲಿ ಏನಿರಬಹುದು?

ಬಜೆಟ್ ಮುನ್ನಾ ದಿನವೇ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ನಾಳೆಯದ್ದು ಚುನಾವಣಾ ಪ್ರಣಾಳಿಕೆ ಬಜೆಟ್ ಎನ್ನುವುದು ನಮಗೆ ಗೊತ್ತಿದೆ. ಕಳೆದ ವರ್ಷದ ಬಜೆಟ್‌ನಲ್ಲಿ ಬರೀ ಘೋಷಣೆ, ಭರವಸೆಗಳ ಭಾಷಣವಷ್ಟೇ ಇತ್ತು. ಶೇಕಡಾ 90ರಷ್ಟು ಅನುಷ್ಠಾನಕ್ಕೆ ಬರಲಿಲ್ಲ ಎಂದು ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಬೊಮ್ಮಾಯಿ ಬಜೆಟ್; ನಿರೀಕ್ಷೆಗಳೇನು? ಕಾಂಗ್ರೆಸ್‌ನ ಗೃಹ ಲಕ್ಷ್ಮಿ ಯೋಜನೆಗೆ ಪ್ರತಿಯಾಗಿ ಸ್ತ್ರೀಶಕ್ತಿ ಯೋಜನೆ, ರೈತರಿಗೆ ಬಡ್ಡಿರಹಿತ ಸಾಲ ಸೌಲಭ್ಯ 5 ಲಕ್ಷ ರೂ.ಗೆ ಹೆಚ್ಚಳ, ಸ್ತ್ರೀಶಕ್ತಿ ಸಂಘಗಳ ಸಾಲದ ಮೊತ್ತ ಹೆಚ್ಚಳ ಸಾಧ್ಯತೆ, ಕುಲ ಕಸುಬುಗಳ ಪ್ರೋತ್ಸಾಹಕ್ಕೆ ವಿಶೇಷ ಯೋಜನೆ, ಹೋಬಳಿ ಮಟ್ಟದಲ್ಲೂ ನಮ್ಮ ಕ್ಲಿನಿಕ್ ಅನುಷ್ಠಾನ, ಬೆಂಗಳೂರು ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್, ವಿವಿಧ ಸಮುದಾಯಗಳ ಅಭಿವೃದ್ಧಿಗೆ ಪ್ರತ್ಯೇಕ ನಿಗಮ; ಅನುದಾನ, ನೀರಾವರಿ ಯೋಜನೆಗಳಿಗೆ ಹೆಚ್ಚು ಹಣ ಮೀಸಲು, ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ವರದಿ ಅನುಷ್ಠಾನ, ಪುನೀತ್ ರಾಜ್‌ಕುಮಾರ್, ಅಂಬರೀಶ್ ಸ್ಮಾರಕ ಘೋಷಣೆ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ: ಬಜೆಟ್‌ನಲ್ಲಿ ಬ್ರಾಹ್ಮಣ ಅಭಿವೃದ್ಧಿ ನಿಗಮಕ್ಕೆ 10 ಕೋಟಿ ಅನುದಾನ: ಬೊಮ್ಮಾಯಿ ಭರವಸೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031671 0 0 0
<![CDATA[ದಿನ ಭವಿಷ್ಯ: 17-02-2023]]> https://publictv.in/daily-horoscope-17-02-2023-2/ Fri, 17 Feb 2023 00:30:38 +0000 https://publictv.in/?p=1031554 ಪಂಚಾಂಗ: ಸಂವತ್ಸರ - ಶುಭಕೃತ್ ಋತು - ಶಿಶಿರ ಅಯನ - ಉತ್ತರಾಯಣ ಮಾಸ - ಮಾಘ ಪಕ್ಷ - ಕೃಷ್ಣ ತಿಥಿ - ದ್ವಾದಶಿ ನಕ್ಷತ್ರ - ಪೂರ್ವಾಷಾಡ ರಾಹುಕಾಲ: 11 : 05 AM TO 12 : 33 PM ಗುಳಿಕಕಾಲ: 08 : 09 AM TO 09 : 37 AM ಯಮಗಂಡಕಾಲ: 03 : 29 PM TO 04 : 57 PM ಮೇಷ: ಅಪಮಾನ, ತೊಂದರೆಗಳು, ಸ್ಥಳ ಬದಲಾವಣೆ, ನಂಬಿದ ಜನರಿಂದ ಮೋಸ. ವೃಷಭ: ಆಲಸ್ಯ ಮನೋಭಾವ, ದೂರಾಲೋಚನೆ, ಶತ್ರು ಬಾಧೆ. ಮಿಥುನ: ಋಣವಿಮೋಚನೆ, ಕೃಷಿಯಲ್ಲಿ ಲಾಭ, ಮನೋ ಸುಖವಿರದು. ಕರ್ಕಟಕ: ಇಲ್ಲಸಲ್ಲದ ತಕರಾರು, ಸ್ತ್ರೀಯರಿಗೆ ತೊಂದರೆ, ಸಣ್ಣ ಮಾತಿನಿಂದ ಕಲಹ. ಸಿಂಹ: ವಿವಾಹ ಯೋಗ, ಆಕಸ್ಮಿಕ ಧನಲಾಭ, ದಾಯಾದಿ ಕಲಹ. ಕನ್ಯಾ: ದೂರ ಪ್ರಯಾಣದ ಸಾಧ್ಯತೆ, ದುಃಖದಾಯಕ ಪ್ರಸಂಗಗಳು, ದ್ರವ್ಯನಾಶ. ತುಲಾ: ದಾಂಪತ್ಯದಲ್ಲಿ ವಿರಸ, ಅನ್ಯತಾ ಚರ್ಚೆ ಬೇಡ, ಅಭ್ಯಾಸದಿಂದ ಬುದ್ಧಿ ವೃದ್ಧಿ. ವೃಶ್ಚಿಕ: ಮಂಗಳಕಾರ್ಯಕ್ಕೆ ತಯಾರಿ, ಕೆಲಸಕ್ಕೆ ಶಿಸ್ತಿನ ಅವಶ್ಯ, ಮಂಡಿ ನೋವು ಅಧಿಕ. ಧನಸ್ಸು: ದೇವತಾರಾಧನೆ ನಡೆಸಿ, ನೂತನ ಮಿತ್ರರ ಭೇಟಿ, ಮಕ್ಕಳ ಆರೋಗ್ಯದಲ್ಲಿ ಎಚ್ಚರಿಕೆ. ಮಕರ: ವಾಕ್ಚಾತುರ್ಯದಿಂದ ಗೆಲುವು, ಧಾರ್ಮಿಕ ಕಾರ್ಯಗಳಿಗೆ ಚಾಲನೆ, ಹಠಮಾರಿತನ ಬಿಡಬೇಕು ಕುಂಭ: ಅಧ್ಯಾತ್ಮದ ಕಡೆ ಒಲವು, ಕೌಟುಂಬಿಕ ಸಹಾಯ, ಅವಕಾಶಗಳಿಗಾಗಿ ಹುಡುಕಾಟ. ಮೀನ: ಮೋಸದಿಂದ ಹಣಕಾಸಿನ ವ್ಯಯ, ಬಂಧುಗಳಿಂದ ವಿರೋಧ, ನೆಮ್ಮದಿ ಇರುವುದಿಲ್ಲ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031554 0 0 0
<![CDATA[ರಾಜ್ಯದ ಹವಾಮಾನ ವರದಿ: 17-02-2023]]> https://publictv.in/karnataka-state-daily-weather-report-17-02-2023/ Fri, 17 Feb 2023 00:30:03 +0000 https://publictv.in/?p=1031583 ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇದೀಗ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಬೆಳಗ್ಗೆ ಸಮಯದಲ್ಲಿ ಕೊಂಚ ಪ್ರಮಾಣದಲ್ಲಿ ಚಳಿ ವಾತಾವರಣ ಇರಲಿದ್ದು, 7 ಗಂಟೆ ನಂತರ ಬಿಸಿಲಿನ ತಾಪಮಾನ ಏರಿಕೆಯಾಗಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಕಲಬುರಗಿಯಲ್ಲಿ ಗರಿಷ್ಠ 37 ಡಿಗ್ರಿ ಹಾಗೂ ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

weather

ನಗರಗಳ ಹವಾಮಾನ ವರದಿ: ಬೆಂಗಳೂರು: 31-15 ಮಂಗಳೂರು: 33-23 ಶಿವಮೊಗ್ಗ: 36-17 ಬೆಳಗಾವಿ: 35-18 ಮೈಸೂರು: 33-16 ಮಂಡ್ಯ: 33-16

ಮಡಿಕೇರಿ: 31-14 ರಾಮನಗರ: 33-16 ಹಾಸನ: 32-15 ಚಾಮರಾಜನಗರ: 32-16 ಚಿಕ್ಕಬಳ್ಳಾಪುರ: 30-14

weather

ಕೋಲಾರ: 30-14 ತುಮಕೂರು: 32-16 ಉಡುಪಿ: 34-24 ಕಾರವಾರ: 36-23 ಚಿಕ್ಕಮಗಳೂರು: 32-15 ದಾವಣಗೆರೆ: 36-17

weather

ಹುಬ್ಬಳ್ಳಿ: 36-18 ಚಿತ್ರದುರ್ಗ: 33-17 ಹಾವೇರಿ: 36-17 ಬಳ್ಳಾರಿ: 36-18 ಗದಗ: 36-18 ಕೊಪ್ಪಳ: 35-19

Weather

ರಾಯಚೂರು: 35-18 ಯಾದಗಿರಿ: 37-18 ವಿಜಯಪುರ: 36-18 ಬೀದರ್: 33-15 ಕಲಬುರಗಿ: 37-17 ಬಾಗಲಕೋಟೆ: 36-18

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031583 0 0 0
<![CDATA[ಗೋಕಾಕ್‌ನ ಫೇಮಸ್ ಕರದಂಟು ಸವಿದಿದ್ದೀರಾ?]]> https://publictv.in/have-you-tasted-the-famous-karadantu-of-gokak/ Fri, 17 Feb 2023 02:30:54 +0000 https://publictv.in/?p=1031672 ನಾವು ಯಾವುದೇ ಪ್ರದೇಶಕ್ಕೆ ಹೋದರೂ ಅಲ್ಲೊಂದು ಫೇಮಸ್ ಅಡುಗೆ ಅಥವಾ ತಿಂಡಿ ಎಂಬುದು ಇದ್ದೇ ಇರುತ್ತದೆ. ಭಾರತದ ಸಣ್ಣ ಪುಟ್ಟ ಪ್ರದೇಶಗಳಲ್ಲೂ ಅದೆಷ್ಟೋ ಸಾಂಪ್ರದಾಯಿಕ ಖಾದ್ಯಗಳಿವೆ. ನಾವಿಂದು ಗೋಕಾಕ್‌ನ ಫೇಮಸ್ ಸಿಹಿ ಒಣ ಹಣ್ಣುಗಳಿಂದ ತಯಾರಿಸಲಾಗುವ ಕರದಂಟು (Karadantu) ಮಾಡುವುದು ಹೇಗೆಂದು ಹೇಳಿಕೊಡುತ್ತೇವೆ. ಇದನ್ನು ಒಮ್ಮೆ ನೀವೂ ಮನೆಯಲ್ಲಿ ಖಂಡಿತಾ ಟ್ರೈ ಮಾಡಿ.

ಬೇಕಾಗುವ ಪದಾರ್ಥಗಳು: ತುಪ್ಪ - ಕಾಲು ಕಪ್ ಗೊಂದ್ - 50 ಗ್ರಾಂ ಕತ್ತರಿಸಿದ ಬಾದಾಮಿ - ಕಾಲು ಕಪ್ ಕತ್ತರಿಸಿದ ಗೋಡಂಬಿ - ಕಾಲು ಕಪ್ ಕತ್ತರಿಸಿದ ಪಿಸ್ತಾ - 2 ಟೀಸ್ಪೂನ್ ಕತ್ತರಿಸಿದ ಅಂಜೂರ - ಕಾಲು ಕಪ್ ಒಣದ್ರಾಕ್ಷಿ - 2 ಟೀಸ್ಪೂನ್ ಒಣ ಕುಂಬಳಕಾಯಿ ಬೀಜ - 2 ಟೀಸ್ಪೂನ್ ಒಣ ತೆಂಗಿನ ತುರಿ - 1 ಕಪ್ ಗಸಗಸೆ - 2 ಟೀಸ್ಪೂನ್ ತುಪ್ಪ - 2 ಟೀಸ್ಪೂನ್ ಕತ್ತರಿಸಿದ ಒಣ ಖರ್ಜೂರ - 5 (ಬೀಜ ಬೇರ್ಪಡಿಸಿ) ಬೆಲ್ಲ - 1 ಕಪ್ ನೀರು - ಕಾಲು ಕಪ್ ಜಾಯಿಕಾಯಿ ಪುಡಿ - ಕಾಲು ಟೀಸ್ಪೂನ್ ಏಲಕ್ಕಿ ಪುಡಿ - ಅರ್ಧ ಟೀಸ್ಪೂನ್ ಇದನ್ನೂ ಓದಿ: ರುಚಿಕರವಾದ ದಹಿ ವಡಾ ಮಾಡುವುದು ಹೇಗೆ ಗೊತ್ತಾ?

ಮಾಡುವ ವಿಧಾನ: * ಮೊದಲಿಗೆ ಪ್ಯಾನ್‌ನಲ್ಲಿ ಕಾಲು ಕಪ್ ತುಪ್ಪ ಮತ್ತು ಕಾಲು ಕಪ್ ಗೊಂದ್ ತೆಗೆದುಕೊಳ್ಳಿ. ಗೊಂದ್ ಸ್ವಲ್ಪ ಗೋಲ್ಡನ್ ಬ್ರೌನ್ ಬಣ್ಣ ಬರುವವರೆಗೆ ಕಡಿಮೆ ಉರಿಯಲ್ಲಿ ಹುರಿಯಿರಿ. ಬಳಿಕ ಅದನ್ನು ಪಕ್ಕಕ್ಕಿಡಿ. * ಈಗ ಉಳಿದ ತುಪ್ಪದಲ್ಲಿ ಬಾದಾಮಿ, ಗೋಡಂಬಿ, ಪಿಸ್ತಾ, ಅಂಜೂರ, ಒಣದ್ರಾಕ್ಷಿ ಮತ್ತು ಕುಂಬಳಕಾಯಿ ಬೀಜಗಳನ್ನು ಸೇರಿಸಿ ಗರಿಗರಿಯಾಗುವವರೆಗೆ ಕಡಿಮೆ ಉರಿಯಲ್ಲಿ ಹುರಿಯಿರಿ. ಬಳಿಕ ಅದನ್ನು ಪಕ್ಕಕ್ಕಿರಿಸಿ. * ಒಣ ತೆಂಗಿನ ತುರಿಯನ್ನು ಪ್ಯಾನ್‌ಗೆ ಹಾಕಿ, ಪರಿಮಳ ಬರುವವರೆಗೆ ಕಡಿಮೆ ಉರಿಯಲ್ಲಿ ಹುರಿದುಕೊಳ್ಳಿ. * ಇದೀಗ ಒಂದು ದೊಡ್ಡ ಬಟ್ಟಲು ತೆಗೆದುಕೊಂಡು, ಹುರಿದ ಎಲ್ಲಾ ಪದಾರ್ಥಗಳನ್ನೂ (ಗೋಂದ್, ಒಣ ಹಣ್ಣುಗಳು, ತೆಂಗಿನ ತುರಿಯನ್ನು) ಅದಕ್ಕೆ ಹಾಕಿ, ಮಿಶ್ರಣ ಮಾಡಿ. * ಈಗ ಒಂದು ಕಡಾಯಿಯಲ್ಲಿ 2 ಟೀಸ್ಪೂನ್ ತುಪ್ಪ ಬಿಸಿ ಮಾಡಿ, ಅದಕ್ಕೆ ಒಣ ಖರ್ಜೂರ ಹಾಕಿ ಹುರಿದುಕೊಳ್ಳಿ.

* ಅದಕ್ಕೆ ಬೆಲ್ಲ ಹಾಗೂ ನೀರು ಸೇರಿಸಿ, ಬೆಲ್ಲವನ್ನು ಚೆನ್ನಾಗಿ ಕರಗಿಸಿಕೊಳ್ಳಿ. * ಮಿಶ್ರಣ ನೊರೆನೊನೆರೆಯಾಗುತ್ತಿದ್ದಂತೆ ಅದಕ್ಕೆ ಹುರಿದಿಟ್ಟಿದ್ದ ಪದಾರ್ಥಗಳನ್ನು ಹಾಕಿ, ಜಾಯಿಕಾಯಿ ಪುಡಿ ಹಾಗೂ ಏಲಕ್ಕಿ ಪುಡಿ ಸೇರಿಸಿ, ಎಲ್ಲವನ್ನೂ ಚೆನ್ನಾಗಿ ಮಿಶ್ರಣ ಮಾಡಿ. * ಈಗ ಒಂದು ಟ್ರೇ ತೆಗೆದುಕೊಂಡು, ಅದಕ್ಕೆ ಬೇಕಿಂಗ್ ಪೇಪರ್ ಹಾಕಿ, ಅದರ ಮೇಲೆ ಮಿಶ್ರಣವನ್ನು ಸುರಿಯಿರಿ. * ಮಿಶ್ರಣ ಸೆಟ್ ಆಗಲು 30 ನಿಮಿಷ ಹಾಗೆಯೇ ಬಿಡಿ. * ಬಳಿಕ ಚಾಕು ಸಹಾಯದಿಂದ ನಿಮಗೆ ಬೇಕಾದ ಆಕಾರಕ್ಕೆ ತುಂಡುಗಳಾಗಿ ಕತ್ತರಿಸಿಕೊಳ್ಳಿ. * ಇದೀಗ ಕರದಂಟು ತಯಾರಾಗಿದ್ದು, ಸವಿಯಲು ಸಿದ್ಧವಾಗಿದೆ. ಇದನ್ನು ನೀವು ಗಾಳಿಯಾಡದ ಡಬ್ಬಿಯಲ್ಲಿ ಸಂಗ್ರಹಿಸಿಟ್ಟರೆ 1 ತಿಂಗಳ ವರೆಗೆ ಬೇಕೆಂದಾಗ ಸವಿಯಬಹುದು. ಇದನ್ನೂ ಓದಿ: ವಿಶೇಷ ದಿನಗಳಿಗಾಗಿ ಸಿಹಿ ಸಿಹಿ ಮಲಾಯಿ ಲಡ್ಡು ರೆಸಿಪಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031672 0 0 0
<![CDATA[ವಾರಕ್ಕೆ 15,00,000 ಕೊಡುತ್ತೇವೆ ಬಿಗ್‌ ಬಾಸ್‌ಗೆ ಬನ್ನಿ ಎಂದಿದ್ರು]]> https://publictv.in/rishika-singh-speaks-about-bigg-boss-show/ Thu, 16 Feb 2023 17:26:57 +0000 https://publictv.in/?p=1031680

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031680 0 0 0
<![CDATA[ಶೀಲ ಶಂಕಿಸಿ ಪತ್ನಿಯನ್ನು ಭೀಕರವಾಗಿ ಕೊಂದ ಶಾಲೆ ಶಿಕ್ಷಕ]]> https://publictv.in/school-teacher-murder-his-wife-in-kalaburagi/ Thu, 16 Feb 2023 17:38:00 +0000 https://publictv.in/?p=1031681 ಕಲಬುರಗಿ: ಶೀಲವನ್ನು ಶಂಕಿಸಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿ (Kalaburagi) ನಗರದ ಅಂಬಿಕಾ ಕಾಲೋನಿಯಲ್ಲಿ ನಡೆದಿದೆ.

ನಗರದ ಅಂಬಿಕಾ ಕಾಲೋನಿಯ ಫರೀದಾ ಬೇಗಂ (39) ಪತಿ ಎಜಾಜ್ ಅಹ್ಮದ್‌ನಿಂದ ಕೊಲೆಯಾದ ದುರ್ದೈವಿ. ಕಳೆದ 13 ವರ್ಷದ ಹಿಂದೆ ಈಕೆಯ ಜೊತೆಗೆ ವಿವಾಹ ಆಗಿದ್ದ ಅಹ್ಮದ್‌, ರಾತ್ರಿ ವೇಳೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ಸೇತುವೆ ತಡೆಗೋಡೆಗೆ ಕಾರು ಡಿಕ್ಕಿ – ನಾಲ್ವರು ಸ್ಥಳದಲ್ಲೇ ಸಾವು

ಅನೈತಿಕ ಸಂಬಂಧ ಹಾಗೂ ವರದಕ್ಷಿಣೆ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾನೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದುಬಂದಿದೆ.

ಪತಿ-ಪತ್ನಿ ಇಬ್ಬರು ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ನಿತ್ಯ ಶಾಲೆಗೆ ಹೋಗದಂತೆ ಪತಿ ಪೀಡಿಸುತ್ತಿದ್ದ ಎಂದು ಮಾಹಿತಿ ಬಂದಿದ್ದು, ಸ್ಟೇಶನ್ ಬಜಾರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಲವ್ವರ್ ಹತ್ಯೆಗೂ ಮುನ್ನ ಗೆಳೆಯರ ಜೊತೆ ಎಂಗೇಜ್ಮೆಂಟ್ ಪಾರ್ಟಿ ಮಾಡಿದ್ದ ಕೊಲೆಗಡುಕ!

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031681 0 0 0
<![CDATA[ಬಿಗ್ ಬುಲೆಟಿನ್ 16 February 2023 ಭಾಗ-3]]> https://publictv.in/big-bulletin-16-february-2023-part-3/ Thu, 16 Feb 2023 17:37:02 +0000 https://publictv.in/?p=1031684

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031684 0 0 0
<![CDATA[ಬಿಗ್ ಬುಲೆಟಿನ್ 16 February 2023 ಭಾಗ-2]]> https://publictv.in/big-bulletin-16-february-2023-part-2/ Thu, 16 Feb 2023 17:39:23 +0000 https://publictv.in/?p=1031691

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031691 0 0 0
<![CDATA[ಬಿಗ್ ಬುಲೆಟಿನ್ 16 February 2023 ಭಾಗ-1]]> https://publictv.in/big-bulletin-16-february-2023-part-1/ Thu, 16 Feb 2023 17:41:16 +0000 https://publictv.in/?p=1031695

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031695 0 0 0
<![CDATA[ಪುಲ್ವಾಮಾ ದಾಳಿ ಒಂದು ವ್ಯವಸ್ಥಿತ ಪಿತೂರಿ - ವಾಟ್ಸಪ್‌ ಸ್ಟೇಟಸ್‌ ಹಾಕಿದ ಸರ್ಕಾರಿ ಶಾಲಾ ಶಿಕ್ಷಕ]]> https://publictv.in/school-teacher-on-his-whatsapp-status-says-pulwama-attack-was-a-systematic-conspiracy/ Thu, 16 Feb 2023 17:58:15 +0000 https://publictv.in/?p=1031697 ಕೊಪ್ಪಳ: ಪುಲ್ವಾಮಾ ದಾಳಿ (Pulwama Attack) ಒಂದು ವ್ಯವಸ್ಥಿತ ಪಿತೂರಿ ಎಂದು ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ವಾಟ್ಸಪ್‌ ಸ್ಟೇಟಸ್‌ ಹಾಕಿದ್ದ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ (Koppala) ಜಿಲ್ಲೆ ಕನಕಗಿರಿ ತಾಲೂಕಿನ ಗೋಡಿನಾಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ತಮ್ಮ ಸ್ಟೇಟಸ್‌ನಲ್ಲಿ ಪುಲ್ವಾಮಾ ದಾಳಿ ಕುರಿತು ಪೋಸ್ಟ್‌ ಹಾಕಿದ್ದಾರೆ. ಇದನ್ನೂ ಓದಿ: ಪುಲ್ವಾಮಾ ದಾಳಿಗೆ 4 ವರ್ಷ: ಆ ಒಂದು ಕರಾಳ ದಿನದಲ್ಲಿ ನಡೆದಿದ್ದೇನು?

ಸ್ಟೇಟಸ್‌ನಲ್ಲಿ ಏನಿದೆ? ಪುಲ್ವಾಮಾ ದಾಳಿ ಒಂದು ವ್ಯವಸ್ಥಿತ ಪಿತೂರಿ. ಇಲ್ಲಿ ಅಧಿಕಾರಕ್ಕಾಗಿ ಏನೆಲ್ಲ ನಡೆಯುತ್ತದೆ ಎನ್ನುವುದಕ್ಕೆ ಇದೊಂದು ಜ್ವಲಂತ ಉದಾಹರಣೆ. ಮಡಿದ ವೀರರಿಗೆ ಸ್ಮರಣೆಗಳು. ಇದೇ ವ್ಯವಸ್ಥೆ ಮುಂದುವರಿದರೆ ಭಾರತದ ಭವಿಷ್ಯವೂ ಬ್ಲ್ಯಾಕ್‌ ಡೇ ಆಗಿ ಪರಿಣಮಿಸಬಹುದು. ಈಗ ನಾವು ಎಚ್ಚೆತ್ತುಕೊಳ್ಳಬೇಕು. ದೇಶ ಮೊದಲು ಎಂದು ಸ್ಟೇಟಸ್‌ನಲ್ಲಿ ಬರೆದುಕೊಂಡಿದ್ದರು.

2019ರ ಫೆಬ್ರವರಿ 14ರಂದು ಭಾರತೀಯ ಸೇನೆ (Indian Army) ಭದ್ರತಾಪಡೆಗಳ ಮೇಲೆ ನಡೆದ ದಾಳಿಯಲ್ಲಿ 40 ಸಿಆರ್‌ಪಿಎಫ್ (CRPF) ಯೋಧರು ಹುತಾತ್ಮರಾಗಿದ್ದರು. ಜೈಶ್-ಎ-ಮೊಹಮ್ಮದ್ (JEM) ಸಂಘಟನೆಯ ಉಗ್ರಗಾಮಿಗಳು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸೇನೆಯ ವಾಹನದಲ್ಲಿ ಹೋಗುತ್ತಿದ್ದ ಯೋಧರು ಕ್ಷಣಾರ್ಧದಲ್ಲಿ ಜೀವ ಕಳೆದುಕೊಂಡರು. ಇದನ್ನೂ ಓದಿ: ಪುಲ್ವಾಮಾ ದಾಳಿಯನ್ನು ಸಂಭ್ರಮಿಸಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿಗೆ 5 ವರ್ಷ ಜೈಲು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031697 0 0 0
<![CDATA[ಉಕ್ರೇನ್ ಯುದ್ಧದಲ್ಲಿ ಮಡಿದ ಮಗನ ಹೆಸರಲ್ಲಿ ಮನೆ ನಿರ್ಮಿಸಿದ ತಂದೆ-ತಾಯಿ]]> https://publictv.in/parents-who-built-a-house-in-the-name-of-their-son-who-died-in-the-war-in-ukraine/ Fri, 17 Feb 2023 01:49:49 +0000 https://publictv.in/?p=1031703 ಹಾವೇರಿ: ರಷ್ಯಾ (Russia) ಮತ್ತು ಉಕ್ರೇನ್ (Ukraine) ಯುದ್ಧದಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಕನ್ನಡಿಗ ನವೀನ್ (Naveen) ಬಲಿಯಾಗಿದ್ದ. ಈ ಘಟನೆಯಿಂದ ನಮ್ಮ ದೇಶ ಹಾಗೂ ಕರುನಾಡಿಗೆ ಬರಸಿಡಿಲು ಬಡಿದಂತಾಗಿತ್ತು. ಈಗ ನವೀನ್ ಕಂಡ ಒಂದು ಕನಸನ್ನ ತಂದೆ-ತಾಯಿ ನನಸು ಮಾಡಿದ್ದಾರೆ. ಆತನ ಹೆಸರಿನಲ್ಲಿ ನೂತನ ಮನೆ ನಿರ್ಮಿಸಿದ್ದು, ಮಗನ ಹೆಸರನ್ನ ನಾಮಕರಣ ಮಾಡಿದ್ದಾರೆ.

2022ರ ಮಾರ್ಚ್ 1 ರಂದು ಉಕ್ರೇನ್ ಮತ್ತು ರಷ್ಯಾ ಯುದ್ದದಲ್ಲಿ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನಿವಾಸಿ, ವೈದ್ಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಬಲಿ ಆಗಿದ್ದ. ಮಗನ ಸಾವಿನ ಸುದ್ದಿ ಕೇಳಿ ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿತ್ತು. ನವೀನ್ ನಿಧನಕ್ಕೆ ಪ್ರಧಾನಿ ಮೋದಿ‌ (Narendra Modi), ರಾಜ್ಯಪಾಲರು, ಸಿಎಂ ಬೊಮ್ಮಾಯಿ (Basavaraj Bommai), ಬಿಎಸ್‍ವೈ (B S Yediyurappa), ವಿಪಕ್ಷ ನಾಯಕರು ಸೇರಿದಂತೆ ಎಲ್ಲರೂ ಸಾಂತ್ವನ ಹೇಳಿದರು. ನವೀನ್ ಅಗಲಿ 1 ವರ್ಷ ಆಗ್ತಿದ್ದು, ಮಗನ ಕನಸನ್ನು ಇದೀಗ ಹೆತ್ತವರು ಸಾಕಾರಗೊಳಿಸಿದ್ದಾರೆ. ತಾನು ವೈದ್ಯನಾದ ಬಳಿಕ ಮನೆ ಕಟ್ಟಬೇಕು. ಈಗ ಇರುವ ಮನೆಯಲ್ಲಿ ಕ್ಲಿನಿಕ್ ನಡೆಸಬೇಕೆಂಬ ನವೀನ್ ಆಸೆಯನ್ನು ತಂದೆ-ತಾಯಿ ಪೂರೈಸಿದ್ದಾರೆ. ನೂತನ ಮನೆ (New Home) ಯನ್ನು ಕಟ್ಟಿಸಿದ್ದು, ಅದಕ್ಕೆ ಮಗನ ಹೆಸರನ್ನೇ ಇಟ್ಟಿದ್ದಾರೆ.

ಸುಮಾರು 27 ಲಕ್ಷ ರೂಪಾಯಿ ಖರ್ಚು ಮಾಡಿ ಮನೆಯನ್ನ ಕಟ್ಟಿಸಿದ್ದಾರೆ. ತಂದೆ ಶೇಖರಗೌಡ, ತಾಯಿ ವಿಜಯಲಕ್ಷ್ಮಿ ಮತ್ತು ಸಹೋದರ ಹರ್ಷ ಅವರು ನವೀನ್ ಕನಸು ನನಸು ಮಾಡಿದ್ದಾರೆ. 'ನವೀನ್ ನಿವಾಸ' (Naveen Nivasa) ಎಂದು ನಾಮಕರಣ ಮಾಡಿದ್ದು, ಮನೆಯ ಮುಂಭಾಗದಲ್ಲಿಯೇ ನವೀನ್ ಭಾವಚಿತ್ರವನ್ನ ಗ್ರಾನೈಟ್ ಕಲ್ಲಿನಲ್ಲಿ ಕೆತ್ತಿಸಲಾಗಿದೆ. ಇಂದು ಗೃಹಪ್ರವೇಶ ಮಾಡಲಿದ್ದಾರೆ. ಇದನ್ನೂ ಓದಿ: ಊಟ ತರಲು ನನ್ನ ಬಳಿ ದುಡ್ಡಿಲ್ಲ, ಸ್ವಲ್ಪ ಹಣ ಹಾಕು ಅಂದ ಅದೇ ನವೀನ್‍ನ ಕೊನೆ ಮಾತು: ಶ್ರೀಕಾಂತ್

ನವೀನ್ ತಂದೆ-ತಾಯಿ ಬಡತನದಲ್ಲಿ ಕಷ್ಟಪಟ್ಟು ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್‍ಗೆ ಕಳುಹಿಸಿದ್ದರು. ಅದರೆ ಉಕ್ರೇನ್ ಮತ್ತು ರಷ್ಯಾ ವಾರ್ ನವೀನ್ ಬಲಿ ಪಡೆದುಕೊಂಡಿತ್ತು. ಆ ಕುಟುಂಬದ ಕನಸು ಕಮರುವಂತೆ ಮಾಡಿತ್ತು. ಈಗ ಮಗನ ಕನಸು ನನಸು ಮಾಡಿ ಮಗನ ನೆರಳಿನಲ್ಲಿ ತಂದೆ-ತಾಯಿ ಜೀವನ ಮಾಡುತ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031703 0 0 0
<![CDATA[ಗೆಳೆಯನ ಶವವನ್ನು ರಸ್ತೆ ಬದಿಯಲ್ಲೇ ಬಿಟ್ಟು ಹೋದ ವ್ಯಾಪಾರಿಗಳು]]> https://publictv.in/the-traders-left-the-friends-body-on-the-roadside-at-udupi/ Fri, 17 Feb 2023 02:05:36 +0000 https://publictv.in/?p=1031714 ಉಡುಪಿ: ಸಂಗಡಿಗರು ತನ್ನ ಗೆಳೆಯನ ಶವವನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋದ ಘಟನೆ ನಡೆದಿದೆ. ಮಾನವೀಯತೆಯನ್ನೇ ಮರೆತು ಹಣ್ಣಿನ ವ್ಯಾಪಾರಿಗಳು ಹೇಗೆ ವರ್ತಿಸಿದ್ದಾರೆ ಎಂದು ಜನ ದೂರಿದ್ದಾರೆ.

ಮಲ್ಪೆ ಪೊಲೀಸ್ ಠಾಣಾ (Malpe Police Station Limit) ವ್ಯಾಪ್ತಿಯ ಕೆಮ್ಮಣ್ಣು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಮಾನವೀಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಡುಪಿಯಲ್ಲಿ ಕಲ್ಲಂಗಡಿ ಮಾರುವ ವ್ಯಾಪಾರಿಗಳು ತಮ್ಮ ಸಂಗಡಿಗರೊಂದಿಗೆ ಟೆಂಪೋದಲ್ಲಿ ತೆರಳುತ್ತಿದ್ದಾಗ 45 ವರ್ಷದ ಕಾರ್ಮಿಕ ಹನುಮಂತ ಮಾರ್ಗ ಮಧ್ಯೆಯೇ ಅನಾರೋಗ್ಯದಿಂದ ಮೃತಪಟ್ಟಿರುವ ಸಾಧ್ಯತೆಯಿದೆ. ಇದನ್ನೂ ಓದಿ: ಪುಲ್ವಾಮಾ ದಾಳಿ ಒಂದು ವ್ಯವಸ್ಥಿತ ಪಿತೂರಿ – ವಾಟ್ಸಪ್‌ ಸ್ಟೇಟಸ್‌ ಹಾಕಿದ ಸರ್ಕಾರಿ ಶಾಲಾ ಶಿಕ್ಷಕ

ಸಾವನ್ನಪ್ಪಿದಕ್ಕೆ ದಾರಿ ಮಧ್ಯೆಯೇ ಮೃತದೇಹ ಬಿಟ್ಟು ವ್ಯಾಪಾರಿಗಳು ಹೋಗಿದ್ದಾರೆ. ಹನುಮಂತ ವಿಪರೀತವಾಗಿ ಕುಡಿದಿದ್ದ ಹಾಗಾಗಿ ಆತನನ್ನು ವಾಹನದಲ್ಲಿ ಕರೆದುಕೊಂಡು ಹೋಗದೆ ರಸ್ತೆ ಬದಿಯಲ್ಲಿ ಮಲಗಿಸಿದೆವು ಎಂದು ಜೊತೆಗಿದ್ದವರು ಪೊಲೀಸರ ಬಳಿ ಹೇಳಿದ್ದಾರೆ. ಆದರೆ ಇದೊಂದು ಅನುಮಾನಾಸ್ಪದ ಸಾವಾಗಿದ್ದು, ಮಲ್ಪೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031714 0 0 0
<![CDATA[ಲಕ್ಷ್ಮಿ ಹೆಬ್ಬಾಳ್ಕರ್ ಸೋಲಿಸಲು ರಮೇಶ್ ಜಾರಕಿಹೊಳಿ ಪಣ- ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸಮಾವೇಶ]]> https://publictv.in/karnataka-elections-2023-ramesh-jarakiholi-bet-to-defeat-lakshmi-hebbalkar-in-belagavi/ Fri, 17 Feb 2023 02:32:07 +0000 https://publictv.in/?p=1031720 ಬೆಳಗಾವಿ: ಚುನಾವಣೆ ಹತ್ತಿರವಾಗುತ್ತಿದಂತೆ ಬೆಳಗಾವಿ ಚುನಾವಣಾ ಪ್ರಚಾರ (Belagavi Election Campaign) ದಿನದಿಂದ ದಿನಕ್ಕೆ ಕಾವು ಪಡೆದುಕೊಂಡಿದೆ. 18 ಕ್ಷೇತ್ರವುಳ್ಳ ಬೆಳಗಾವಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗಿದೆ. ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಅವರನ್ನ ಮಣಿಸಲೇಬೇಕೆಂದು ಪಣ ತೊಟ್ಟಿರುವ ಸಾಹುಕಾರ ಸರಣಿ ಸಭೆ ಮಾಡುವ ಮೂಲಕ ಚುನಾವಣಾ ಕಾವು ಕದನ ಕುತೂಹಲ ಮೂಡಿಸಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಶತಾಯಗತಾಯ ಲಕ್ಷ್ಮಿ ಹೆಬ್ಬಾಳ್ಕರ್ ಸೋಲಿಸಲು ಶಪಥ ಮಾಡಿರುವ ರಮೇಶ್ ಜಾರಕಿಹೊಳಿ (Ramesh Jarakiholi), ಹಿರೇಬಾಗೇವಾಡಿ ಗ್ರಾಮದಲ್ಲಿ ಅಭಿಮಾನದ ಕಾರ್ಯಕರ್ತರ ಸಮಾವೇಶ ಹೆಸರಿನಲ್ಲಿ ಬೃಹತ್ ಸಮಾವೇಶ ಆಯೋಜಿಸಿದ್ದರು. ಈ ವೇಳೆ ಭಾಷಣವುದಕ್ಕೂ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸುಳೇಭಾವಿ ಬಳಿಕ ಹಿರೇಬಾಗೇವಾಡಿ ಗ್ರಾಮದಲ್ಲಿ ಸಮಾವೇಶ ನಡೆಸಿದ ರಮೇಶ್ ಜಾರಕಿಹೊಳಿ (Ramesh Jarakiholi), ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದಾರೆ. ಅಷ್ಟಲ್ಲದೇ ಡಿ.ಕೆ.ಶಿವಕುಮಾರ್ (D.K Shivakumar) ವಿರುದ್ಧವೂ ಟೀಕಾ ಪ್ರಹಾರ ನಡೆಸಿದ್ದು, ಇವರಿಂದಾಗಿ ನಾನು ಮಂತ್ರಿ ಸ್ಥಾನ ಕಳೆದುಕೊಂಡಿದ್ದೇನೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಇದು ನನ್ನ ಕೊನೆಯ ಚುನಾವಣೆ: ರಮೇಶ್‌ ಜಾರಕಿಹೊಳಿ‌

ಇದು ಬಹಳ ಮುಖ್ಯ ಚುನಾವಣೆಯಾಗಿದ್ದು, ಯಾವ ಆಮಿಷಕ್ಕೂ ಬಲಿಯಾಗಬೇಡಿ. ನಾವು ಅವರಂತೆ ಕೇಸ್ ಹಾಕುವಷ್ಟು ಸಣ್ಣತನಕ್ಕೆ ಇಳಿಯಲ್ಲ ಎಂದು ತಮ್ಮ ವಿರುದ್ಧ ಮತಲಂಚದ ದೂರು ಕೊಟ್ಟಿದ್ದನ್ನ ಉಲ್ಲೇಖಿಸಿದ್ದಾರೆ. ಹಾಗೆ ಅವರೇನು ಮಾಡ್ತಾರೆ ಅದಕ್ಕಿಂತ ಎರಡು ಪಟ್ಟು ಮಾಡೋಕೆ ನಮ್ಮವರು ರೆಡಿ ಇದ್ದಾರೆ ಎಂದಿದ್ದಾರೆ. ಇನ್ನು ರಾಜ್ಯಕ್ಕೆ ಒಳ್ಳೆಯದು ಆಗಬೇಕು ಅಂದ್ರೆ ಈ ಕ್ಯಾಂಡಿಡೇಟ್ ಸೋಲಬೇಕು ಎಂದು ಕರೆ ರಮೇಶ್ ಜಾರಕಿಹೊಳಿ ಕರೆ ಕೊಟ್ಟಿದ್ದಾರೆ.

ಸದ್ಯ ಈ ತಿಂಗಳು 24ಕ್ಕೆ ಉಚಗಾಂವದಲ್ಲಿ ಬಿಜೆಪಿ ಸಮಾವೇಶ ನಡೆಯಲಿದ್ದು, ಅಲ್ಲಿ ಪಕ್ಷದ ವರಿಷ್ಠರು ಯಾರಿಗೆ ಟಿಕೆಟ್ ಕೊಡ್ತಾರೆ ಅವರಿಗಾಗಿ ದುಡಿಯೋಣವೆಂದು ರಮೇಶ್ ಜಾರಕಿಹೊಳಿ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಈ ಮೂಲಕ ಸಿಡಿ ಹಗರಣದಲ್ಲಿ ಸಿಲುಕಿ ಮಂತ್ರಿ ಸ್ಥಾನ ಕಳೆದುಕೊಂಡ ಜಾರಕಿಹೊಳಿ ನಾಗರಹಾವಿನಂತೆ ಸೇಡು ತೀರಿಸಿಕೊಳ್ಳಲು ಸರಣಿ ಸಮಾವೇಶಗಳ ಕಸರತ್ತು ನಡೆಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031720 0 0 0
<![CDATA[ಸಿದ್ದು ತವರಲ್ಲಿ ಆಪರೇಷನ್ ಕಾಂಗ್ರೆಸ್- ಜೆಡಿಎಸ್, ಬಿಜೆಪಿ ಮುಖಂಡರ ನಿದ್ದೆಗೆಡಿಸಿದ ಡಿಕೆಶಿ ತಂತ್ರ]]> https://publictv.in/karnataka-elections-2023-dk-shivakumar-operation-congress-in-siddaramaiah-native-place-mysuru/ Fri, 17 Feb 2023 03:17:57 +0000 https://publictv.in/?p=1031732 ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ತವರೂರಾದ ಮೈಸೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (D.K Shivakumar) ಸದ್ದಿಲ್ಲದೆ ಆಪರೇಷನ್ ಕಾಂಗ್ರೆಸ್‍ (Congress) ಗೆ ಕೈ ಹಾಕಿದ್ದಾರೆ. ಜೆಡಿಎಸ್ ಹಾಗೂ ಬಿಜೆಪಿ ಬುಟ್ಟಿಯಲ್ಲಿದ್ದ ಸ್ಥಳೀಯ ಪ್ರಾಬಲ್ಯ ಮುಖಂಡರನ್ನು ಕಾಂಗ್ರೆಸ್‍ಗೆ ಕರೆ ತರುವ ಆಪರೇಷನ್ ಅನ್ನು ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಶುರು ಮಾಡಿದ್ದಾರೆ.

ಮೈಸೂರು ಭಾಗದಲ್ಲಿ ಕಾಂಗ್ರೆಸ್ ಗಟ್ಟಿ ಮಾಡಲು ಸ್ಥಳೀಯ ಜೆಡಿಎಸ್, ಬಿಜೆಪಿ ನಾಯಕರನ್ನು ಕಾಂಗ್ರೆಸ್‍ಗೆ ತರುವ ಆಪರೇಷನ್ ಅನ್ನು ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಡಿಕೆಶಿ ಶುರು ಮಾಡಿದ್ದಾರೆ. ಶತಾಯಗತಯ ಮೈಸೂರು ಭಾಗದ 11 ಕ್ಷೇತ್ರಗಳಲ್ಲಿ ಎಂಟತ್ತು ಕ್ಷೇತ್ರ ಗೆಲ್ಲುವ ಗುರಿ ಇಟ್ಟುಕೊಂಡಿರುವ ಡಿಕೆಶಿ, ಕೆಲ ಕ್ಷೇತ್ರಗಳಲ್ಲಿ ಪಕ್ಷ ಬಲವರ್ಧನೆಗೆ ಜೆಡಿಎಸ್, ಬಿಜೆಪಿ ನಾಯಕರನ್ನು ತಮ್ಮತ್ತ ಸೆಳೆಯುವ ಮೊದಲ ಹಂತದ ಮೀಟಿಂಗ್ ಗಳನ್ನು ನಡೆಸಿದ್ದಾರೆ. ಇದನ್ನೂ ಓದಿ: ಶುಕ್ರವಾರದ್ದು ಚುನಾವಣಾ ಪ್ರಣಾಳಿಕೆ ಬಜೆಟ್ ಎಂದು ನಮಗೆ ಗೊತ್ತಿದೆ: ಡಿ.ಕೆ ಶಿವಕುಮಾರ್

ಮೈಸೂರಿನಲ್ಲಿ ಡಿ.ಕೆ ಶಿವಕುಮಾರ್ ಮೊದಲ ಹಂತದ ಆಪರೇಷನ್‍ಗೆ ಮುನ್ನುಡಿ ಬರೆದಿದ್ದಾರೆ. ಮೈಸೂರು ಜಿಲ್ಲೆಯ ಎಲ್ಲಾ ಕ್ಷೇತ್ರಗಳ ಅತೃಪ್ತ ಮತ್ತು ಅಸಮಾಧಾನಿತ ಬಿಜೆಪಿ, ಜೆಡಿಎಸ್‍ನ ಎರಡನೇ ಹಂತದ ನಾಯಕರ ಪಟ್ಟಿ ಸಂಗ್ರಹಿಸಿ ಇವರ ಸೇರ್ಪಡೆಯಿಂದ ಪಕ್ಷಕ್ಕೆ ಆಗುವ ಲಾಭ-ನಷ್ಟಗಳ ಬಗ್ಗೆ ಸ್ಥಳೀಯ ನಾಯಕರೊಂದಿಗೆ ಚರ್ಚಿಸಿದ್ದಾರೆ. ಒಂದು ವೇಳೆ ಅಂತವರಿಂದ ಪಕ್ಷಕ್ಕೆ ಲಾಭವಾಗುವುದಾದರೆ ತಾವೇ ಖುದ್ದು ಬಿಜೆಪಿ-ಜೆಡಿಎಸ್‍ನ ಎರಡನೇ ಹಂತದ ನಾಯಕರನ್ನು ಆಹ್ವಾನಿಸುತ್ತೇನೆ ಎಂದು ಸ್ಥಳೀಯ ಕೈ ನಾಯಕರಿಗೆ ಹೇಳಿದ್ದಾರೆ. ಅಷ್ಟಲ್ಲದೇ ಈ ಭಾಗದಲ್ಲಿ ಜೆಡಿಎಸ್ ಮುಖಂಡರ ಆಪರೇಷನ್ ಮಾಡುವುದು ಬಹಳ ಮುಖ್ಯ ಎಂಬ ಸಂದೇಶವನ್ನೂ ಕೊಟಿದ್ದಾರೆ ಎನ್ನಲಾಗಿದೆ.

ಹೀಗೆ ಸದ್ದಿಲ್ಲದೇ ಆಪರೇಷನ್‍ಗೆ ಮುಂದಾಗಿರೋ ಡಿಕೆಶಿ ಉದ್ದೇಶ ಕಳೆದ ಬಾರಿ ಚುನಾವಣೆಯಲ್ಲಿ ಜೆಡಿಎಸ್ ಪಾಲಾಗಿರುವ ಕ್ಷೇತ್ರವನ್ನು ಈ ಬಾರಿ ಕೈ ವಶ ಮಾಡಿಕೊಳ್ಳಲೇಬೇಕೆಂಬುದಾಗಿದೆ. ಹಾಗೆ ಕಳೆದ ಬಾರಿ ಬಹು ದೊಡ್ಡ ಆಘಾತದ ರೀತಿ ಕಾಂಗ್ರೆಸ್ ಸೋತಿದ್ದ ಕ್ಷೇತ್ರಗಳಲ್ಲಿ ಈ ಬಾರಿ ದೊಡ್ಡ ಮಟ್ಟದ ಗೆಲವು ಸಾಧಿಸಬೇಕೆಂದು.

ಒಟ್ಟಾರೆ ಕೆಪಿಸಿಸಿ ಅಧ್ಯಕ್ಷರು ಸದ್ದಿಲ್ಲದೆ ಆರಂಭಿಸಿರುವ ಆಪರೇಷನ್‍ಗೆ ಸ್ಥಳೀಯ ಮಟ್ಟದಲ್ಲಿ ಬಿಜೆಪಿ ಹಾಗೂ ಜೆಡಿಎಸ್ (JDS) ನಾಯಕರು ನಿದ್ದೆ ಕೆಡಿಸಿಕೊಂಡಿದ್ದು, ಇದಕ್ಕೆ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ಕೊಡ್ತಾರಾ ಅನ್ನೋದೇ ಕುತೂಹಲ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031732 0 0 0
<![CDATA[Aero India 2023: ಇಂದು ಕೊನೆಯ ದಿನದ ಏರ್‌ಶೋ ಕಣ್ತುಂಬಿಕೊಳ್ಳಿ]]> https://publictv.in/aero-india-2023-ends-on-feb-17th/ Fri, 17 Feb 2023 03:09:46 +0000 https://publictv.in/?p=1031735 ಬೆಂಗಳೂರು: ಏರ್ ಶೋ (Air Show) ಅಂದ್ರೆ ಅದರ ಮಜಾನೇ ಬೇರೆ. ಮುಗಿಲೆತ್ತರಕ್ಕೆ ಹಾರಿ ಬಗೆ ಬಗೆಯ ಸ್ಟಂಟ್ ಮಾಡೋ ಜೆಟ್‌ಗಳ (Jets) ಹಾರಾಟ ನೋಡೋದೆ ಒಂಥರಾ ಖುಷಿ. ಇಷ್ಟು ದಿನ ಬರೀ ಗೆಸ್ಟ್‌ಗಳಿಗೆ ಸೀಮಿತವಾಗಿದ್ದ ಏರ್ ಶೋನಲ್ಲಿ ನಾಲ್ಕನೇ ದಿನವಾದ ಗುರುವಾರ ಸಾಮಾನ್ಯ ಜನರು ಸಹ ಸಖತ್ ಎಂಜಾಯ್ ಮಾಡಿದ್ದಾರೆ.

ಏರೋ ಇಂಡಿಯಾ 2023 (Aero India 2023) ಶುಕ್ರವಾರ ಅಂತಿಮ ದಿನಕ್ಕೆ ಕಾಲಿಟ್ಟಿದ್ದು, ಜನಸಾಮಾನ್ಯರಿಗೆ ಕಣ್ತುಂಬಿಕೊಳ್ಳಲು ಕೊನೆಯ ದಿನವಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ಧಾವಿಸುವ ನಿರೀಕ್ಷೆಯಿದೆ. ಏರೋ ಇಂಡಿಯಾ ಪ್ರದರ್ಶನ ವೀಕ್ಷಿಸಲು ತುದಿಗಾಲಲ್ಲಿ ನಿಂತಿದ್ದ ಲಕ್ಷಾಂತರ ಜನರು ಶುಕ್ರವಾರ (ಫೆ.17) ಬೆಳ್ಳಂಬೆಳಗ್ಗೆ ಯಲಹಂಕ ವಾಯುನೆಲೆಯತ್ತ ಬರಲು ಶುರು ಮಾಡಿದ್ದಾರೆ. ಇದನ್ನೂ ಓದಿ: ಯುದ್ಧ ವಿಮಾನದ ಹಿಂದಿದ್ದ ಹನುಮಂತನ ಚಿತ್ರ ತೆಗೆದ ಹೆಚ್‌ಎಎಲ್

ಜನಸಾಮಾನ್ಯರು ಹಾಗೂ ಪಾಸ್ ಹೋಲ್ಡರ್‌ಗಳಿಗಾಗಿಯೇ 2 ವೈಮಾನಿಕ ಪ್ರದರ್ಶನಗಳ ಆಯೋಜನೆ ಮಾಡಲಾಗಿದೆ. ಬೆಳಗ್ಗೆ 9.30ರಿಂದ 11ರ ವರೆಗೆ ಒಂದು ಪ್ರದರ್ಶನ, ಮಧ್ಯಾಹ್ನ 2 ರಿಂದ 3.30ರ ವರೆಗೆ ಮತ್ತೊಂದು ವೈಮಾನಿಕ ಪ್ರದರ್ಶನ ಆಯೋಜನೆ ಮಾಡಲಾಗಿದೆ. ಇದನ್ನೂ ಓದಿ: Aero India-2023 ಏರ್‌ಶೋಗೆ ಪ್ರಧಾನಿ ಮೋದಿ ಅದ್ಧೂರಿ ಚಾಲನೆ

ಸಾರಂಗ್, ಸೂರ್ಯಕಿರಣ್ ಚಮತ್ಕಾರ: ಗುರುವಾರ ಏರ್ ಶೋಗೆ ಬಂದ ಜನರು ಯುದ್ಧ ವಿಮಾನಗಳ ಹಾರಾಟ ಕಂಡು ಖುಷ್ ಆಗಿದ್ರು. ಜೆಟ್‌ಗಳ ಮುಂದೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಜನರು, ಆಗಸದಲ್ಲಿ ಲೋಹದ ಹಕ್ಕಿಗಳ ನೋಡಿ ಖುಷಿ ಪಟ್ರು. ಸೂರ್ಯ ಕಿರಣ್, ಸಾರಂಗ್, ರಫೆಲ್‌ಗಳ ಸ್ಟಂಟ್ ಜನರನ್ನ ಮಂತ್ರಮುಗ್ಧವಾಗಿಸಿತ್ತು.

ಏರ್ ಶೋನಲ್ಲಿರೋ ಸ್ಟಾಲ್‌ಗಳಿಗೂ ಜನರು ಭೇಟಿ ನೀಡಿ ಅಲ್ಲಿನ ಸಾಧನಗಳನ್ನ ಕಣ್ತುಂಬಿಕೊಂಡರು. ಏರ್ ಶೋ ನಡೆಯುವ ಯಲಹಂಕ ವಾಯುನೆಲೆಯಲ್ಲಿ ಎತ್ತ ನೋಡಿದ್ರೂ ಜನಸಾಗರವೇ ತುಂಬಿ ತುಳುಕುತ್ತಿತ್ತು. ಕೊನೆಯ ದಿನವಾದ ಶುಕ್ರವಾರವೂ ಎರಡು ಏರ್ ಶೋಗಳನ್ನ ಆಯೋಜನೆ ಮಾಡಲಾಗಿದೆ. ಸಾರ್ವಜನಿಕರ ವೀಕ್ಷಣೆಗೆ ಹಾಗೂ ಪಾರ್ಕಿಂಗ್ ವ್ಯವಸ್ಥೆಗೂ ವ್ಯವಸ್ಥೆ ಮಾಡಲಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031735 0 0 0
<![CDATA[ಸಂಭಾವನೆ ಹೆಚ್ಚಾಗಿದೆ ಎಂದು ಒಪ್ಪಿಕೊಂಡ ರಿಷಬ್ ಶೆಟ್ಟಿ]]> https://publictv.in/rishabh-shetty-admitted-that-the-salary-has-increased/ Fri, 17 Feb 2023 03:30:17 +0000 https://publictv.in/?p=1031736 ಕಾಂತಾರ ಸಿನಿಮಾದ ಯಶಸ್ಸಿನ ಬೆನ್ನಲ್ಲೇ ರಿಷಬ್ ಶೆಟ್ಟಿ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಯಾವುದೇ ನಟನಿರಲಿ ಅಥವಾ ನಿರ್ದೇಶಕನೇ ಆಗಿರಲಿ, ಸಿನಿಮಾ ಸೂಪರ್ ಹಿಟ್ ಆಗುತ್ತಿದ್ದಂತೆಯೇ ಅವರ ಮಾರುಕಟ್ಟೆ ಮೌಲ್ಯವೂ ಹೆಚ್ಚಾಗುತ್ತದೆ. ಹೀಗಾಗಿ ರಿಷಬ್ ಕೂಡ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕೆ ಸ್ವತಃ ರಿಷಬ್ ಅವರೇ ಉತ್ತರ ನೀಡಿದ್ದಾರೆ.

ಕರ್ನಾಟಕ ಚಲನಚಿತ್ರ ಪತ್ರಕರ್ತರು ಏರ್ಪಡಿಸಿದ್ದ ಮುಖಾಮುಖಿ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ರಿಷಬ್ ಶೆಟ್ಟಿ, ಸಂಭಾವನೆ ವಿಚಾರವನ್ನೂ ಮಾತನಾಡಿದ್ದಾರೆ. ಪತ್ರಕರ್ತರು ಕೇಳಿದ ಪ್ರಶ್ನೆಗೆ ಯಾವುದೇ ಅಳುಕಿಲ್ಲದೇ ಉತ್ತರಿಸಿದ ಅವರು, ‘ಸಿನಿಮಾದ ಗೆಲುವಿನ ಮೇಲೆ ನಿರ್ಮಾಪಕರು ಎಷ್ಟು ಕೊಡುತ್ತಾರೋ ಅಷ್ಟು ಸಂಭಾವನೆ ಹೆಚ್ಚಾಗಿದೆ’ ಎಂದು ಅವರು ಹೇಳಿದ್ದಾರೆ. ಆದರೆ, ಹೆಚ್ಚಾದ ಸಂಭಾವನೆ ಎಷ್ಟು ಎನ್ನುವುದನ್ನು ಅವರು ಹೇಳಲಿಲ್ಲ. ಇದನ್ನೂ ಓದಿ: ಶಿವರಾತ್ರಿಗೆ ಪುನೀತ್ ನಟನೆಯ ‘ರಾಜಕುಮಾರ’ ರೀ ರಿಲೀಸ್

ನಿಮ್ಮ ಸಂಭಾವನೆ ಹೆಚ್ಚಾಗಿದೆಯೆ? ಎಂದು ಕೇಳಲಾದ ಪ್ರಶ್ನೆಗೆ ‘ಹೌದು, ಆಗಿದೆ’ ಎಂದಷ್ಟೇ ಚುಟುಕಾಗಿ ಉತ್ತರಿಸಿದ ಅವರು, ಕಾಂತಾರ ಯಶಸ್ಸಿನ ನಂತರ ಸಂಭಾವನೆ ಹೆಚ್ಚಾದ ಕುರಿತು ಅವರು ಒಪ್ಪಿಕೊಂಡಿದ್ದಾರೆ. ಅವರು ಈ ಹಿಂದೆ ಎಷ್ಟು ಪಡೆಯುತ್ತಿದ್ದರು ಮತ್ತು ಈಗ ಅದು ಎಷ್ಟು ಹೆಚ್ಚಾಗಿದೆ ಎನ್ನುವ ಕುರಿತು ಯಾವುದೇ ಮಾಹಿತಿಯನ್ನು ಅವರು ನೀಡಲಿಲ್ಲ. ಆದರೆ, ಸಂಭಾವನೆ ಹೆಚ್ಚಾದ ಕುರಿತು ಮುಕ್ತ ಮನಸ್ಸಿನಿಂದ ಅವರು ಹಂಚಿಕೊಂಡರು.

ಸದ್ಯ ರಿಷಬ್ ಶೆಟ್ಟಿ ಮತ್ತೊಂದು ಕಾಂತಾರ ಸಿನಿಮಾದ ಕಥೆ ಬರೆಯುವುದರಲ್ಲಿ ಬ್ಯುಸಿಯಾಗಿದ್ದಾರೆ. ಈಗ ರಿಲೀಸ್ ಆಗಿರುವ ಕಾಂತಾರ ಸಿನಿಮಾದ ಮುಂಚಿನ ಕಥೆಯನ್ನು ಅವರು ಹೇಳುತ್ತಾರಂತೆ. ಸದ್ಯ ಕಥೆ ಬರೆಯುವುದರಲ್ಲಿ ತೊಡಗಿರುವ ಅವರು, ಕಥೆ ಮುಗಿದ ನಂತರ ಕೆಲವು ವಿಷಯಗಳನ್ನು ಹಂಚಿಕೊಳ್ಳಲಿದ್ದಾರಂತೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031736 0 0 0
<![CDATA[ಭಾರತ ಮೂಲದ ನೀಲ್ ಮೋಹನ್ YouTubeನ ಹೊಸ CEO]]> https://publictv.in/indian-american-neal-mohan-is-the-new-ceo-of-youtube/ Fri, 17 Feb 2023 03:31:27 +0000 https://publictv.in/?p=1031752 ವಾಷಿಂಗ್ಟನ್: ವಿಶ್ವದಲ್ಲೇ ಅತಿ ದೊಡ್ಡ ಆನ್‌ಲೈನ್ ವೀಡಿಯೋ ಪ್ಲಾಟ್‌ಫಾರ್ಮ್ ಎನಿಸಿಕೊಂಡಿರುವ ಯೂಟ್ಯೂಬ್‌ಗೆ (YouTube) ಹೊಸ ಸಿಇಒ (CEO) ಆಗಿ ಭಾರತ ಮೂಲದ ನೀಲ್ ಮೋಹನ್ (Neal Mohan) ನೇಮಕಗೊಂಡಿದ್ದಾರೆ.

ಕಳೆದ 9 ವರ್ಷಗಳಿಂದ ಯೂಟ್ಯೂಬ್ ಸಿಇಒ ಆಗಿ ಕಾರ್ಯನಿರ್ವಹಿಸಿದ್ದ ಸುಸಾನ್ ವೊಜ್ಸಿಕಿ (Susan Wojcicki) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದು, ಅವರ ಸ್ಥಾನವನ್ನು ಈಗ ನೀಲ್ ಮೋಹನ್ ವಹಿಸಿಕೊಳ್ಳಲಿದ್ದಾರೆ. 54 ವರ್ಷದ ಸುಸಾನ್ ತಮ್ಮ ಕುಟುಂಬ ಹಾಗೂ ವೈಯಕ್ತಿಕ ಜೀವನಕ್ಕೆ ಇದೀಗ ಹೆಚ್ಚಿನ ಆದ್ಯತೆ ನೀಡುವ ಸಲುವಾಗಿ ತಮ್ಮ ಸ್ಥಾನದಿಂದ ಕೆಳಗಿಳಿಯಲು ಮುಂದಾಗಿರುವುದಾಗಿ ತಿಳಿಸಿದ್ದಾರೆ.

ನೀಲ್ ಮೋಹನ್ ಯಾರು?: ಭಾರತ ಮೂಲದ ನೀಲ್ ಮೋಹನ್ ಅವರು ಈ ಹಿಂದೆ ಯೂಟ್ಯೂಬ್‌ನ ಮುಖ್ಯ ಉತ್ಪನ್ನಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. 2008ರಲ್ಲಿ ಯೂಟ್ಯೂಬ್‌ನ ಮಾತೃ ಕಂಪನಿಯಾಗಿರುವ ಗೂಗಲ್‌ಗೆ (Google) ಸೇರಿದ ಅವರು 15 ವರ್ಷಗಳ ಕಾಲ ವೊಜ್ಸಿಕಿ ಅವರ ಯೋಜನೆಗಳಿಗೆ ಸಹಕರಿಸಿದ್ದಾರೆ. ಡಿಸ್‌ಪ್ಲೇ ಹಾಗೂ ವೀಡಿಯೋ ಜಾಹೀರಾತುಗಳ ಹಿರಿಯ ಉಪಾಧ್ಯಕ್ಷರಾಗಿದ್ದ ಅವರು 2015ರಲ್ಲಿ ಯೂಟ್ಯೂಬ್‌ನ ಮುಖ್ಯ ಉತ್ಪನ್ನಾಧಿಕಾರಿಯಾಗಿ ನೇಮಕಗೊಂಡರು. ಇದನ್ನೂ ಓದಿ: Aero India 2023: ಇಂದು ಕೊನೆಯ ದಿನದ ಏರ್‌ಶೋ ಕಣ್ತುಂಬಿಕೊಳ್ಳಿ

ನೀಲ್ ಮೋಹನ್ 1996 ರಲ್ಲಿ ಅಮೆರಿಕದ ಸ್ಟ್ಯಾಂಡ್‌ಫೋರ್ಡ್ ವಿಶ್ವವಿದ್ಯಾಲಯದಲ್ಲಿ ಎಲೆಕ್ಟಿçಕಲ್ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನಂತರ 2005 ರಲ್ಲಿ ಸ್ಟ್ಯಾನ್‌ಫೋರ್ಡ್ ಯೂನಿವರ್ಸಿಟಿ ಗ್ರಾಜುಯೇಟ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ತಮ್ಮ ಎಂಬಿಎ ಮುಗಿಸಿದರು. ಯೂಟ್ಯೂಬ್ ಮಾತ್ರವಲ್ಲದೇ ಅವರು ಬಟ್ಟೆ ಮತ್ತು ಫ್ಯಾಶನ್ ಕಂಪನಿ ಸ್ಟಿಚ್ ಫಿಕ್ಸ್‌ಗೆ ಮಂಡಳಿಯ ನಿರ್ದೇಶಕರಾಗಿ ಸೇವೆಯನ್ನೂ ಸಲ್ಲಿಸಿದ್ದಾರೆ. 23 ಆಂಡ್‌ಮಿ ಜೈವಿಕ ತಂತ್ರಜ್ಞಾನ ಸಂಶೋಧನಾ ಕಂಪನಿಯ ನಿರ್ದೇಶಕರ ಮಂಡಳಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: ಉಕ್ರೇನ್ ಯುದ್ಧದಲ್ಲಿ ಮಡಿದ ಮಗನ ಹೆಸರಲ್ಲಿ ಮನೆ ನಿರ್ಮಿಸಿದ ತಂದೆ-ತಾಯಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031752 0 0 0
<![CDATA[ಟರ್ಕಿ, ಸಿರಿಯಾ ಬೆನ್ನಲ್ಲೇ ಭಾರತದಲ್ಲೂ ಹೆಚ್ಚುತ್ತಿದೆ ಭೂಕಂಪನ]]> https://publictv.in/earthquake-of-magnitude-3-6-hits-jammu-and-kashmi/ Fri, 17 Feb 2023 03:34:38 +0000 https://publictv.in/?p=1031758 ಶ್ರೀನಗರ: ಟರ್ಕಿ ಮತ್ತು ಸಿರಿಯಾದಲ್ಲಿ (Turkey, Syria) ಭಾರೀ ಭೂಕಂಪ ಸಂಭವಿಸಿದ ಬೆನ್ನಲ್ಲೇ ಇದೀಗ ಭಾರತದಲ್ಲೂ ಅಲ್ಲಲ್ಲಿ ಭೂಕಂಪನ (Earthquake) ವರದಿಯಾಗುತ್ತಿದೆ. ಶುಕ್ರವಾರ (ಫೆ.17) ಬೆಳ್ಳಂಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ (Jammu And Kashmir) ಕತ್ರಾದಲ್ಲಿ 3.6 ತೀವ್ರತೆಯ ಭೂಕಂಪನ ಸಂಭವಿಸಿದೆ.

ಮುಂಜಾನೆ 5:10ರ ವೇಳೆಗೆ 10 ಕಿಮೀ ಆಳದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಇದನ್ನೂ ಓದಿ: ಟರ್ಕಿ, ಸಿರಿಯಾ ಬೆನ್ನಲ್ಲೇ ಭಾರತದಲ್ಲೂ ಭೂಕಂಪನ

ಸಾಮಾನ್ಯ ಭೂಕಂಪನ ಉಂಟಾಗಿರುವುದರಿಂದ ಯಾವುದೇ ಪ್ರಾಣಹಾನಿ, ಆಸ್ತಿಪಾಸ್ತಿ ಸಂಭವಿಸಿಲ್ಲ. ಭೂಕಂಪನದ ಕೇಂದ್ರ ಬಿಂದು ಕತ್ರಾದಿಂದ ಪೂರ್ವಕ್ಕೆ 97 ಕಿಮೀ ದೂರದಲ್ಲಿ ಕಂಡುಬಂದಿದೆ. ಭೂಕಂಪದ ಅಕ್ಷಾಂಶ ಮತ್ತು ರೇಖಾಂಶಗಳು ಕ್ರಮವಾಗಿ 33.10 ಡಿಗ್ರಿ ಮತ್ತು 75.97 ಡಿಗ್ರಿಯಲ್ಲಿ ಕಂಡುಬಂದಿದೆ ಎಂದು ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಫೆಬ್ರವರಿ 13 ರಂದು ಸಿಕ್ಕಿಂ ರಾಜ್ಯದಲ್ಲಿ 4.3 ತೀವ್ರತೆಯ ಭೂಕಂಪನ ಉಂಟಾಗಿತ್ತು. ಇದಕ್ಕೂ ಮುನ್ನಾದಿನ 4.0 ತೀವ್ರತೆಯಲ್ಲಿ ಅಸ್ಸಾಂನಲ್ಲಿ ಹಾಗೂ 3.8 ತೀವ್ರತೆಯಲ್ಲಿ ಗುಜರಾತ್‌ನ ಸೂರತ್‌ನಲ್ಲಿ ಭೂಕಂಪನ ಸಂಭವಿಸಿತ್ತು. ಇದನ್ನೂ ಓದಿ: 

ಇತ್ತೀಚೆಗೆ ಟರ್ಕಿ, ಸಿರಿಯಾದಲ್ಲಿ ಭಾರೀ ಭೂಕಂಪ ಸಂಭವಿಸಿ ಈಗಾಗಲೇ 40 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಟರ್ಕಿಯಲ್ಲಿ 1939ರಲ್ಲಿ ಸಂಭವಿಸಿದ ಭೂಕಂಪದಲ್ಲಿ 33 ಸಾವಿರ ಮಂದಿ ಮೃತಪಟ್ಟಿದ್ದರು. ಇದು ಈವರೆಗಿನ ದೊಡ್ಡ ಪ್ರಮಾಣದ ಭೂಕಂಪ ಎಂದು ಹೇಳಲಾಗಿತ್ತು. ಆದರೆ 2023ರಲ್ಲಿ ಸಂಭವಿಸಿದ ಭೂಕಂಪ 40 ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿದ್ದು, ಕರಾಳ ವರ್ಷವನ್ನಾಗಿ ಮಾಡಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031758 0 0 0
<![CDATA[ಬಜೆಟ್: ಸಮಸ್ತ ಕರ್ನಾಟಕ ಜನತೆ ಹೆಸರಲ್ಲಿ ಅರ್ಚನೆ ಮಾಡಿಸಿದ ಸಿಎಂ]]> https://publictv.in/cm-basavaraj-bommai-visit-anjaneyaswamy-temple-before-budget-session/ Fri, 17 Feb 2023 04:47:48 +0000 https://publictv.in/?p=1031768 ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು (ಶುಕ್ರವಾರ) ತಮ್ಮ ಎರಡನೇ ಬಜೆಟ್‌ (Karnataka Budget 2023) ಮಂಡಿಸಲಿದ್ದಾರೆ. ವಿಧಾನಸಭಾ ಚುನಾವಣೆ ಹೊತ್ತಲ್ಲೇ ಮಂಡಿಸಲಾಗುತ್ತಿರುವ ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್‌ ಇದಾಗಿದ್ದು, ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಹಸ್ತಾಂತರಿಸಿದರು. ಹಣಕಾಸು ಇಲಾಖೆ ಅಧಿಕಾರಿಗಳಾದ ಐಎಎಸ್ ಎನ್.ಪ್ರಸಾದ್, ಏಕರೂಪ್ ಕೌರ್, ಜಾಫರ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು. ಸಿಎಂ ವಿಧಾನಸೌಧಕ್ಕೆ ತೆರಳುವ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ಶುಕ್ರವಾರ ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್ ಮಂಡನೆ – ನಿರೀಕ್ಷೆಗಳೇನು?

ಶ್ರೀಕಂಠೇಶ್ವರ ಮತ್ತು ಆಂಜನೇಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಸಮಸ್ತ ಕರ್ನಾಟಕದ ಜನತೆಯ ಹೆಸರಿನಲ್ಲಿ ಸಿಎಂ ಅರ್ಚನೆ ಮಾಡಿಸಿದರು. ನಂತರ ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕಿದರು.

ಸಿಎಂ ಬೊಮ್ಮಾಯಿ ಜೊತೆ ಸಚಿವರು ವಿಧಾನಸೌಧಕ್ಕೆ ಆಗಮಿಸಿದರು. ಬಜೆಟ್‌ ಮಂಡಿಸಲಿರುವ ಬೊಮ್ಮಾಯಿ ಅವರಿಗೆ ಸಚಿವರು ಶುಭಾಶಯ ತಿಳಿಸಿದರು. ಇದನ್ನೂ ಓದಿ: ಸಿದ್ದು ತವರಲ್ಲಿ ಆಪರೇಷನ್ ಕಾಂಗ್ರೆಸ್- ಜೆಡಿಎಸ್, ಬಿಜೆಪಿ ಮುಖಂಡರ ನಿದ್ದೆಗೆಡಿಸಿದ ಡಿಕೆಶಿ ತಂತ್ರ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031768 0 0 0
<![CDATA[ಕ್ರಿಕೆಟಿಗ ಪೃಥ್ವಿ ಶಾ ಕಾರಿನ ಮೇಲೆ ದಾಳಿ - ಸಿನಿ ತಾರೆ ಸಪ್ನಾ ಗಿಲ್ ಅರೆಸ್ಟ್]]> https://publictv.in/sapna-gill-arrested-after-being-accused-of-attacking-india-cricketer-prithvi-shaws-car/ Fri, 17 Feb 2023 04:17:48 +0000 https://publictv.in/?p=1031769 ಮುಂಬೈ: ಟೀಂ ಇಂಡಿಯಾ (Team India) ಕ್ರಿಕೆಟಿಗ ಪೃಥ್ವಿ ಶಾ (Prithvi Shaw) ಅವರ ಕಾರಿನ ಮೇಲೆ ದಾಳಿ ನಡೆಸಿದ ಆರೋಪದ ಮೇಲೆ ಸೋಷಿಯಲ್ ಮೀಡಿಯಾ (Social Media) ಸ್ಟಾರ್ ಹಾಗೂ ಸಿನಿ ತಾರೆ ಸಪ್ನಾ ಗಿಲ್ (Sapna Gill) ಅವರನ್ನ ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಚಂಡೀಗಢ ಮೂಲದ ಸಪ್ನಾ ಗಿಲ್ ಮುಂಬೈನಲ್ಲಿ ವಾಸವಾಗಿದ್ದಾರೆ. ಇನ್ಸ್ಟಾಗ್ರಾಮ್‌ನಲ್ಲಿ (Instagram) ಡಾನ್ಸ್, ವೀಡಿಯೋ, ಫ್ಯಾಷನ್ ಫೋಟೋಗಳಿಂದಲೇ ಗಮನ ಸೆಳೆದಿದ್ದ ಸಪ್ನಾ ಗಿಲ್ 2.19 ಲಕ್ಷ ಫಾಲೋವರ್ಸ್ (ಹಿಂಬಾಲಕರು) ಹೊಂದಿದ್ದಾರೆ. ರವಿ ಕಿಶನ್ ಮತ್ತು ದಿನೇಶ್ ಲಾಲ್ ಯಾದವ್ ಅವರಂತಹ ತಾರೆಯರೊಂದಿಗೆ ಭೋಜ್‌ಪುರಿ ಚಲನಚಿತ್ರಗಳಲ್ಲಿ ನಟಿಸಿರುವ ಸಪ್ನಾ ಗಿಲ್, ಕಾಶಿ ಅಮರನಾಥ್, ನಿರ್ಹುವಾ ಚಲಾಲ್ ಲಂಡನ್ ಹಾಗೂ 2021ರಲ್ಲಿ ಬಿಡುಗಡೆಯಾದ ಮೇರಾ ವತನ್ ಸಿನಿಮಾದಲ್ಲೂ ನಟಿಸಿದ್ದಾರೆ.

ಫೆ.15ರ ರಾತ್ರಿ ಪೃಥ್ವಿ ಶಾ ಅವರ ಕಾರಿನ ಮೇಲೆ ದಾಳಿ ನಡೆಸಿದ ಆರೋಪದ ಮೇಲೆ ಇದೀಗ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಸೆಲ್ಫಿ ಕೊಡದಿದ್ದಕ್ಕೆ ಟೀಂ ಇಂಡಿಯಾ ಆಟಗಾರ ಪೃಥ್ವಿ ಶಾ ಕಾರಿನ ಮೇಲೆ ಅಟ್ಯಾಕ್

ಏನಿದು ಘಟನೆ? ಪೃಥ್ವಿ ಶಾ ಮುಂಬೈನ ಸಾಂತ್ರಾಕ್ರೂಜ್‌ನಲ್ಲಿರುವ ಪಂಚತಾರಾ ಹೋಟೆಲ್‌ಗೆ ಊಟಕ್ಕೆ ಹೋಗಿದ್ದರು. ಈ ವೇಳೆ ಸಪ್ನಾ ಗಿಲ್ ಮತ್ತು ಅವರ ತಂಡ ಪೃಥ್ವಿ ಶಾ ಅವರೊಂದಿಗೆ ಸೆಲ್ಫಿಗೆ ಒತ್ತಾಯಿಸಿದ್ದರು. ಈ ವೇಳೆ ಪೃಥ್ವಿ ಶಾ ನಿರಾಕರಿಸಿದ್ದು, ನಾನು ಸ್ನೇಹಿತರೊಂದಿಗೆ ಊಟಕ್ಕೆ ಬಂದಿದ್ದೇನೆ. ಯಾರಿಗೂ ತೊಂದರೆ ಕೊಡಲು ಬಯಸುವುದಿಲ್ಲ ಎಂದು ಹೇಳಿದ್ದರು. ಆದರೂ ಸೆಲ್ಫಿಗೆ ಒತ್ತಾಯಿಸಿದ್ದರಿಂದ ಹೋಟೆಲ್ ವ್ಯವಸ್ಥಾಪಕರಿಗೆ ಪೃಥಿ ಶಾ ತಿಳಿಸಿದ್ದರು.

ಬಳಿಕ ಹೋಟೆಲ್‌ನವರು ಆ ಗುಂಪನ್ನು ಹೊರಗೆ ಕಳಿಸಿದ್ದರು. ಇದರಿಂದ ಕೆರಳಿದ ಆ ಗುಂಪು, ಅವರು ಊಟ ಮುಗಿಸಿ ಹೊರಗೆ ಬರುತ್ತಿದ್ದಂತೆ ಬೇಸ್‌ಬಾಲ್ ಬ್ಯಾಟ್‌ಗಳಿಂದ ಬಿಎಂಡಬ್ಲ್ಯೂ ಕಾರಿನ ಮೇಲೆ ಅಟ್ಯಾಕ್ ಮಾಡಿದ್ದರು. ಕಾರಿನ ಹಿಂಭಾಗ, ಮುಂಭಾಗದ ಗಾಜುಗಳನ್ನು ಚಚ್ಚಿ ಪುಡಿಪುಡಿ ಮಾಡಿದ್ದರು. ಅಷ್ಟೇ ಅಲ್ಲ, ಪೃಥ್ವಿ ಸ್ನೇಹಿತನಿಂದ 50 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಅಷ್ಟರಲ್ಲಿ ಪೃಥ್ವಿ ಶಾ ಅವರನ್ನು ಬೇರೆ ಕಾರಿನಲ್ಲಿ ಕಳುಹಿಸಲಾಗಿತ್ತು. ಈ ಸಂಬಂಧ ಓಶಿವಾರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ದೀಪ್ತಿ ಶರ್ಮಾ ದಾಖಲೆ- ಭಾರತಕ್ಕೆ 6 ವಿಕೆಟ್‌ಗಳ ಸುಲಭ ಜಯ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031769 0 0 0
<![CDATA[ಬೆಳಗಾವಿಯಲ್ಲಿ ಉದ್ಯಮಿ ಕೊಲೆ ಪ್ರಕರಣ - 6 ದಿನಗಳ ಬಳಿಕ ಮೃತದೇಹ ಪತ್ತೆ]]> https://publictv.in/businessmans-murder-case-in-belagavi-dead-body-found-after-6-days/ Fri, 17 Feb 2023 04:17:10 +0000 https://publictv.in/?p=1031770 ಬೆಳಗಾವಿ: ಜಿಲ್ಲೆಯ ಗೋಕಾಕ್‌ನಲ್ಲಿ (Gokak) ಕೊಲೆಯಾದ (Murder) ಉದ್ಯಮಿ (Businessman) ರಾಜು ಝಂವರ ಅವರ ಮೃತದೇಹ 6 ದಿನಗಳ ಬಳಿಕ ಪತ್ತೆಯಾಗಿದೆ.

ಗೋಕಾಕ್ ನಗರದ ರಾಜು ಝಂವರ ಮೃತದೇಹಕ್ಕಾಗಿ ಮೆಗಾ ಸರ್ಚ್ ಆಪರೇಷನ್ ಕೈಗೊಳ್ಳಲಾಗಿತ್ತು. 2 ಜಿಲ್ಲೆಗಳ 350 ಪೊಲೀಸರಿಂದ ಶವ ಪತ್ತೆ ಕಾರ್ಯ ನಡೆದಿತ್ತು. ಗುರುವಾರ ಸಂಜೆ 8:30ರ ಸುಮಾರಿಗೆ ಪಂಚನಾಯಕನಟ್ಟಿ ಬಳಿ ಘಟಪ್ರಭಾ ಬಲದಂಡೆ ಕಾಲುವೆಯಲ್ಲಿ ಶವ ಪತ್ತೆಯಾಗಿದ್ದು ಬೆಳಗಾವಿ, ಬಾಗಲಕೋಟೆ ಜಿಲ್ಲಾ ಪೊಲೀಸರ ಜಂಟಿ ಕಾರ್ಯಾಚರಣೆ ಯಶಸ್ವಿಯಾಗಿದೆ.

ಪ್ರಕರಣ ಹಿನ್ನೆಲೆ: ಫೆಬ್ರವರಿ 10ರ ರಾತ್ರಿ ಗೋಕಾಕ್ ನಗರದಿಂದ ಉದ್ಯಮಿ ರಾಜು ಝಂವರ ನಾಪತ್ತೆ ಆಗಿದ್ದರು. ಈ ವೇಳೆ ಗೋಕಾಕ್ ಸಿಟಿ ಆಸ್ಪತ್ರೆ ಬಳಿ ರಾಜು ಝಂವರ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಆಗ ಆಸ್ಪತ್ರೆ ವೈದ್ಯ ಡಾ. ಸಚಿನ್ ಶಿರಗಾವಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಈ ವೇಳೆ ಸುಪಾರಿ ನೀಡಿ ಹತ್ಯೆ ಮಾಡಿಸಿದ್ದಾಗಿ ಡಾ. ಸಚಿನ್ ಶಿರಗಾವಿ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಗೆಳೆಯನ ಶವವನ್ನು ರಸ್ತೆ ಬದಿಯಲ್ಲೇ ಬಿಟ್ಟು ಹೋದ ವ್ಯಾಪಾರಿಗಳು

ಗೋಕಾಕ್‌ನ ಯೋಗಿಕೊಳ್ಳ ಮಾರ್ಗದಲ್ಲಿ ಮಾರ್ಕಂಡೇಯ ನದಿ ದಡದಲ್ಲಿ ಹರಿತವಾದ ಆಯುಧದಿಂದ ಹಲ್ಲೆಗೈದು ರಾಜು ಅವರನ್ನು ಕೊಲೆ ಮಾಡಲಾಗಿತ್ತು. ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಮೃತದೇಹ ತಂದು ಕೊಳವಿ ಬಳಿ ಕಾಲುವೆಗೆ ಎಸೆದು ಪರಾರಿಯಾಗಿದ್ದರು. ಘಟಪ್ರಭಾ ಬಲದಂಡೆ ಕಾಲುವೆಗೆ ಮೃತದೇಹವನ್ನು ಎಸೆಯಲಾಗಿದ್ದು, ನದಿ ದಡದಲ್ಲಿ ರಕ್ತದ ಕಲೆ, ಮುರಿದ ಕನ್ನಡಕ, ಪೆನ್ ಪತ್ತೆಯಾಗಿತ್ತು. ಆರೋಪಿ ವೈದ್ಯನ ಮಾಹಿತಿ ಮೇರೆಗೆ ಕೊಳವಿ ಗ್ರಾಮದಿಂದ 37 ಕಿಮೀ ದೂರದ ಕಾಲುವೆಯಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು.

CRIME

ಬೆಳಗಾವಿ ಜಿಲ್ಲೆಯ 3 ಡಿವೈಎಸ್‌ಪಿ, 8 ಇನ್ಸ್ಪೆಕ್ಟರ್, ಬಾಗಲಕೋಟೆ ಎಎಸ್‌ಪಿ ಸೇರಿ 350ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಐವರು ಆರೋಪಿಗಳ ಪೈಕಿ ಮೂವರ ಬಂಧನವಾಗಿದ್ದು ಇನ್ನೂ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಗೋಕಾಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಉಕ್ರೇನ್ ಯುದ್ಧದಲ್ಲಿ ಮಡಿದ ಮಗನ ಹೆಸರಲ್ಲಿ ಮನೆ ನಿರ್ಮಿಸಿದ ತಂದೆ-ತಾಯಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031770 0 0 0
<![CDATA[ಚಾಕ್ಲೇಟ್ ಕೊಡಿಸುವ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ]]> https://publictv.in/a-girl-was-raped-on-the-pretext-of-giving-chocolate/ Fri, 17 Feb 2023 04:56:48 +0000 https://publictv.in/?p=1031753 ದಾವಣಗೆರೆ: ಚಾಕ್ಲೇಟ್ (chocolate) ಕೊಡಿಸುವ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆಯೊಂದು ದಾವಣಗೆರೆಯಲ್ಲಿ ನಡೆದಿದೆ.

ಪೋಷಕರು ಬಾಲಕಿ (Girl) ಯನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಹೀಗಾಗಿ ಆಕೆ ಮನೆ ಮುಂದೆ ತನ್ನ ಪಾಡಿಗೆ ಆಟವಾಡುತ್ತಿದ್ದಳು. ಬಾಲಕಿ ಒಬ್ಬಳೇ ಆಟವಾಡುತ್ತಿರುವುದನ್ನು ಅದೇ ಗ್ರಾಮದ ನಾಗ ಎಂಬಾತ ಗಮನಿಸಿದ್ದಾನೆ.

ಅಲ್ಲದೆ ಆಟವಾಡುತ್ತಿದ್ದ ಬಾಲಕಿಯ ಬಳಿ ನಿನಗೆ ಚಾಕ್ಲೇಟ್ ಕೊಡಿಸುತ್ತೇನೆ ಎಂದು ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ನಂತರ ಪುಟ್ಟ ಕಂದಮ್ಮನ ಮೇಲೆ ತನ್ನ ಕಾಮತೃಷೆ ತೀರಿಸಿಕೊಂಡಿದ್ದಾನೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಉದ್ಯಮಿ ಕೊಲೆ ಪ್ರಕರಣ – 6 ದಿನಗಳ ಬಳಿಕ ಮೃತದೇಹ ಪತ್ತೆ

ಇತ್ತ ಪೋಷಕರು ಕೆಲಸ ಮುಗಿಸಿ ಸಂಜೆ ಮನೆಗೆ ವಾಪಸ್ ಆದಾಗ ವಿಷಯ ಬೆಳಕಿಗೆ ಬಂದಿದೆ. ಕೂಡಲೇ ಬಾಲಕಿಯ ತಂದೆ-ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಾಗಿ 24 ಗಂಟೆ ಒಳಗೆ ಆರೋಪಿಯನ್ನು ಬಂಧಿಸಿದ್ದಾರೆ.

ಘಟನೆ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಇತ್ತ ಸಂತ್ರಸ್ತ ಬಾಲಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031753 0 0 0
<![CDATA[ಮಲಯಾಳಂ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾದ ರಾಜ್ ಬಿ ಶೆಟ್ಟಿ]]> https://publictv.in/raj-b-shetty-is-busy-in-malayalam-movie-shooting/ Fri, 17 Feb 2023 05:29:28 +0000 https://publictv.in/?p=1031763 ನ್ನಡದ ಹೆಸರಾಂತ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ (Raj B Shetty) ಮಲಯಾಳಂ ಸಿನಿಮಾ ರಂಗಕ್ಕೆ ಹಾರಿದ್ದಾರೆ. ರಮ್ಯಾ ನಿರ್ಮಾಣದ ಚೊಚ್ಚಲು ಸಿನಿಮಾದ ಶೂಟಿಂಗ್ ಮುಗಿಸಿರುವ ರಾಜ್, ಮಲಯಾಳಂ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ಅವರು ಭಾಗಿಯಾಗಿದ್ದಾರೆ. ಇದು ಇವರ ಚೊಚ್ಚಲು ಮಲಯಾಳಂ ಸಿನಿಮಾವಾಗಿದ್ದು, ಚಿತ್ರಕ್ಕೆ ರುಧಿರಂ (Rudhiram) ಎಂದು ಹೆಸರಿಡಲಾಗಿದೆ.

ರುಧಿರಂ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಕೇವಲ ನಟನೆಯನ್ನು ಮಾತ್ರ ಮಾಡುತ್ತಿದ್ದಾರೆ. ಜಿಶೋ ಲೋನ್ ಆಂಟೋನಿ (Jisho Lone Antony) ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ. ಫೆಬ್ರವರಿ 14 ರಂದು ಈ ಚಿತ್ರಕ್ಕೆ ಮುಹೂರ್ತವಾಗಿದ್ದು, ಇದೀಗ ಚಿತ್ರೀಕರಣವನ್ನು ಆರಂಭಿಸಿದ್ದಾರೆ ನಿರ್ದೇಶಕರು. ರಾಜ್ ಬಿ ಶೆಟ್ಟಿ ಜೊತೆ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಅಪರ್ಣಾ ಬಾಲಮುರಳಿ (Aparna Balamurali) ನಾಯಕಿಯಾಗಿ ನಟಿಸುತ್ತಿದ್ದಾರೆ. ಇದನ್ನೂ ಓದಿ: ಜಾಹೀರಾತಿನ ಪೋಸ್ಟ್‌ನೊಂದಿಗೆ ಮುದ್ದು ಮಗುವಿನ ಫೋಟೋ ಹಂಚಿಕೊಂಡ ನಟಿ ಆಲಿಯಾ

ಒಂದು ಮೊಟ್ಟೆಯ ಕಥೆ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿದವರು ರಾಜ್ ಬಿ ಶೆಟ್ಟಿ. ಆನಂತರ ಅನೇಕ ಸಿನಿಮಾಗಳಲ್ಲಿ ನಟನಾಗಿ, ನಿರ್ದೇಶಕರಾಗಿ ಕೆಲಸ ಮಾಡಿದವರು ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ತಂಡದ ಸಕ್ರೀಯ ಸದಸ್ಯನಾಗಿರುವ ರಾಜ್, ತಮ್ಮದೇ ಆದ ರೀತಿಯ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ಈ ಎಲ್ಲದರ ಯಶಸ್ಸೇ ಇಂದು ಅವರನ್ನು ಮಲಯಾಳಂ ಚಿತ್ರರಂಗಕ್ಕೆ ಕರೆದುಕೊಂಡು ಹೋಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031763 0 0 0
<![CDATA[ಮಹಿಳೆಯರ ಅನುಕೂಲಕ್ಕಾಗಿ ಬೆಂಗ್ಳೂರಿನಲ್ಲಿ 250 ಸುಸಜ್ಜಿತ 'She Toilet' ನಿರ್ಮಾಣ]]> https://publictv.in/karnataka-budget-2023-construction-of-250-well-equipped-she-toilet-for-the-convenience-of-women/ Fri, 17 Feb 2023 05:22:16 +0000 https://publictv.in/?p=1031792 ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಶುಕ್ರವಾರ 20203-24ನೇ ಸಾಲಿನ ಬಜೆಟ್ (Karnataka Budget 2023) ಮಂಡನೆ ಮಾಡುತ್ತಿದ್ದು, ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 9,698 ಕೋಟಿ ರೂ. ಗಳ ಅನುದಾನ ಘೋಷಿಸಿದರು.

ಬೆಂಗಳೂರು ಮಹಾನಗರದ ಮಾರುಕಟ್ಟೆಗಳು, ಬೃಹತ್ ವಾಣಿಜ್ಯ ಮಳಿಗೆಗಳು ಮತ್ತಿತರ ಜನನಿಬಿಡ ಪ್ರದೇಶಗಳಲ್ಲಿ ಮಹಿಳೆಯರ ಅನುಕೂಲಕ್ಕಾಗಿ 250 ಸುಸಜ್ಜಿತ ' She Toilet' ಗಳನ್ನು ನಿರ್ಮಿಸಲಾಗುವುದು ಎಂದು ಸಿಎಂ ಹೇಳಿದರು.

ಈ ಸಂಕೀರ್ಣದಲ್ಲಿ ಶೌಚಾಲಯಗಳು, ಫೀಡಿಂಗ್ ರೂಂಗಳು, ಮೊಬೈಲ್ ಚಾರ್ಜಿಂಗ್, ತುರ್ತು ಎಸ್‍ಓಎಸ್ ಸೌಲಭ್ಯಗಳು ಇತ್ಯಾದಿಯನ್ನು ಒಳಗೊಂಡಂತೆ, ಆಧುನಿಕ ವಿನ್ಯಾಸದೊಂದಿಗೆ 50 ಕೋಟಿ ರೂ. ಗಳಲ್ಲಿ ನಿರ್ಮಿಸಲಾಗುವುದು. ಇದನ್ನೂ ಓದಿ: ಬಜೆಟ್: ಸಮಸ್ತ ಕರ್ನಾಟಕ ಜನತೆ ಹೆಸರಲ್ಲಿ ಅರ್ಚನೆ ಮಾಡಿಸಿದ ಸಿಎಂ

ಒಟ್ಟಿನಲ್ಲಿ ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯಕ್ಕೆ 20203-24ನೇ ಸಾಲಿಗೆ 9,698 ಕೋಟಿ ರೂ. ಗಳ ಅನುದಾನ ಒದಗಿಸಲಾಗುವುದು ಎಂದು ಹೇಳಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031792 0 0 0
<![CDATA[Karnataka Budget - ಟಾರ್ಗೆಟ್‌ ಮೀರಿ ಅಬಕಾರಿ ಆದಾಯ ಭರ್ಜರಿ ಸಂಗ್ರಹ]]> https://publictv.in/karnataka-budget-2023-excise-target-to-touch-rs-32000-crore/ Fri, 17 Feb 2023 05:34:42 +0000 https://publictv.in/?p=1031793 ಬೆಂಗಳೂರು: ರಾಜ್ಯ ಸರ್ಕಾರದ ಅಬಕಾರಿ ಆದಾಯ (Excise Revenue) ಭರ್ಜರಿ ಏರಿಕೆ ಕಂಡಿದೆ.

2022-23ರಲ್ಲಿ ಅಬಕಾರಿ ಇಲಾಖೆಗೆ 29 ಸಾವಿರ ಕೋಟಿ ರೂ. ಆದಾಯ ಸಂಗ್ರಹದ ಗುರಿ ನೀಡಲಾಗಿತ್ತು. ಆದರೆ ವರ್ಷಾಂತ್ಯಕ್ಕೆ ಆದಾಯ 32 ಸಾವಿರ ಕೋಟಿ ರೂ. ಗೆ ಏರಿಕೆಯಾಗಲಿದೆ. ಇದು ಬಜೆಟ್‌ (Karnataka Budget) ಅಂದಾಜಿಗಿಂತ ಶೇ.10 ರಷ್ಟು ಹೆಚ್ಚು ಎನ್ನುವುದು ವಿಶೇಷ.

2023-24 ಹಣಕಾಸು ವರ್ಷದಲ್ಲಿ ಅಬಕಾರಿ ಇಲಾಖೆಗೆ 35 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹದ ಗುರಿಯನ್ನು ನೀಡಲಾಗಿದೆ.

ಈ ಸಂದರ್ಭದಲ್ಲಿ ಸಾರಾಯಿ/ ಸೇಂದಿಗೆ ಸಂಬಂಧಿಸಿದಂತೆ ಅಬಕಾರಿ ಬಾಕಿಗಳನ್ನು ವಸೂಲು ಮಾಡುವುದಕ್ಕೆ ನೂತನ ಕರಸಮಾಧಾನ ಯೋಜನೆಯನ್ನು ಪ್ರಸ್ತಾಪಿಸಲಾಗಿದೆ. ಈ ಯೋಜನೆ ಅಡಿ ಸಾರಾಯಿ/ ಸೇಂದಿಗೆ ಬಾಡಿಗೆ ಸಂಬಂಧದಲ್ಲಿ ಮೂಲ ಧನವನ್ನ 2023ರ ಜೂನ್‌ 30 ರಂದು ಅಥವಾ ಅದಕ್ಕೂ ಮುಂಚಿತವಾಗಿ ಪಾವತಿಸುವವರಿಗೆ ಬಡ್ಡಿ ಮತ್ತು ದಂಡಬಟ್ಟಿ ಪಾವತಿಯಲ್ಲಿ ಪರಿಹಾರ ನೀಡಲಾಗುತ್ತದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031793 0 0 0
<![CDATA[Karnataka Budget 2023: ರೈತರಿಗೆ ಬಂಪರ್‌ ಗಿಫ್ಟ್‌ - 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ]]> https://publictv.in/karnataka-budget-2023-zero-interest-rate-loan-for-farmers-says-basavaraj-bommai/ Fri, 17 Feb 2023 05:43:11 +0000 https://publictv.in/?p=1031804 ಬೆಂಗಳೂರು: ಈ ಬಾರಿ ರಾಜ್ಯ ಬಜೆಟ್‌ನಲ್ಲಿ (Karnataka Budget 2023) ರೈತರಿಗೆ (Farmers) ಬಂಪರ್‌ ಉಡುಗೊರೆ ನೀಡಲಾಗಿದೆ. ರೈತರಿಗೆ ಈಗ 3 ಲಕ್ಷದವರೆಗಿನ ನೀಡಲಾಗುತ್ತಿರುವ ಶೂನ್ಯ ಬಡ್ಡಿದರ ಸಾಲದ ಮೊತ್ತವನ್ನು 5 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಘೋಷಿಸಿದರು.

ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ರಫ್ತಿಗೆ ಒತ್ತು ನೀಡಲಾಗಿದೆ. ರೈತರ ಸಾಲ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಆ ಮೂಲಕ ರಾಜ್ಯದ 30 ಲಕ್ಷ ರೈತರಿಗೆ 25 ಸಾವಿರ ರೂ. ಕೋಟಿ ಸಾಲ ನೀಡಲಾಗುವುದು ಎಂದು ಸಿಎಂ ತಿಳಿಸಿದರು. ಇದನ್ನೂ ಓದಿ: Karnataka Budget – ಟಾರ್ಗೆಟ್‌ ಮೀರಿ ಅಬಕಾರಿ ಆದಾಯ ಭರ್ಜರಿ ಸಂಗ್ರಹ

ಪಿಎಂ ಶ್ರೀ ಯೋಜನೆ ಅಡಿಯಲ್ಲಿ ರೈತರಿಗಾಗಿ 100 ಕೋಟಿ ರೂ. ಮೀಸಲಿಡಲಾಗಿದೆ. ಅಂತಾರಾಷ್ಟ್ರೀಯ ಸಿರಿ ಧಾನ್ಯ ವರ್ಷದ ಅಂಗವಾಗಿ ರೈತರಿಗೆ ಸಿರಿ ಧಾನ್ಯ ಉತ್ಪಾದನೆ ಪ್ರೋತ್ಸಾಹಿಸಲು ಪ್ರತಿ ಹೆಕ್ಟೇರ್‌ಗೂ ಪ್ರೋತ್ಸಾಹ ಧನ, ನರೇಗಾ ಯೋಜನೆ ಅಡಿಯಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಲು ರೈತರಿಗೆ ಪ್ರೋತ್ಸಾಹ ಧನ, ಅಡಿಕೆ ಬೆಳೆ ರೋಗ ನಿಯಂತ್ರಣಕ್ಕೆ ನೂತನ ತಂತ್ರಜ್ಞಾನ ಅಭಿವೃದ್ಧಿಗೆ ತೀರ್ಥಹಳ್ಳಿ ಕೃಷಿ ಕೇಂದ್ರಕ್ಕೆ 10 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ಹೇಳಿದರು.

ಕೃಷಿ ಕ್ಷೇತ್ರದಲ್ಲಿ ನಮ್ಮ ಸರ್ಕಾರ ಹಲವು ಮಹತ್ವಪೂರ್ಣ ಕ್ರಮಗಳನ್ನು ಕೈಗೊಂಡಿದೆ. ತಂತ್ರಜ್ಞಾನ ಹಾಗೂ ವೈಜ್ಞಾನಿಕ ಪದ್ಧತಿಗಳ ಅಳವಡಿಕೆಯೊಂದಿಗೆ ರೈತರು ಮಾಹಿತಿಪೂರ್ಣ ನಿರ್ಧಾರ ಕೈಗೊಳ್ಳಲು ಪೂರಕ ಕ್ರಮಗಳನ್ನು ನಮ್ಮ ಸರ್ಕಾರ ಜಾರಿಗೊಳಿಸಲಿದೆ. ಇದಲ್ಲದೆ, ಕೃಷಿಯನ್ನು ಲಾಭದಾಯಕವಾಗಿಸಲು ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆ ಮತ್ತು ರಪ್ತಿಗೆ ಒತ್ತು ನೀಡಲಾಗುತ್ತಿದೆ. ಸಮಗ್ರ ಕೃಷಿ ಪದ್ಧತಿಯನ್ನು ಪ್ರೋತ್ಸಾಹಿಸುವ ಮೂಲಕ ರೈತರ ಆದಾಯದಲ್ಲಿ ಸ್ಥಿರತೆಯನ್ನು ತರಲು ನಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದರು. ಇದನ್ನೂ ಓದಿ: ಮಹಿಳೆಯರ ಅನುಕೂಲಕ್ಕಾಗಿ ಬೆಂಗ್ಳೂರಿನಲ್ಲಿ 250 ಸುಸಜ್ಜಿತ ‘She Toilet’ ನಿರ್ಮಾಣ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031804 0 0 0
<![CDATA[Karnataka Budget 2023- ಪ್ರತಿ ಗ್ರಾಮ ಪಂಚಾಯತ್‍ಗೆ 60 ಲಕ್ಷ ರೂ.ಗಳಷ್ಟು ಅನುದಾನ]]> https://publictv.in/karnataka-budget-2023-a-grant-of-rs-60-lakh-to-each-gram-panchayat/ Fri, 17 Feb 2023 05:45:54 +0000 https://publictv.in/?p=1031811 ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಈ ಬಾರಿ ಮಂಡಿಸಿದ ರಾಜ್ಯ ಬಜೆಟ್‍ (Karnataka Budget 2023) ನಲ್ಲಿ ಪ್ರತಿ ಗ್ರಾಮ ಪಂಚಾಯತ್‍ಗೆ 22 ರಿಂದ 60 ಲಕ್ಷ ಅನುದಾನವನ್ನು ಘೋಷಣೆ ಮಾಡಿದ್ದಾರೆ.

ವಿಕೇಂದ್ರೀಕೃತ ಆಡಳಿತ ವ್ಯವಸ್ಥೆಯನ್ನು ಸಶಕ್ತಗೊಳಿಸಲು ಮತ್ತು ಜನರಿಗೆ ಗ್ರಾಮ ಪಂಚಾಯಿತಿಗಳ ಮುಖಾಂತರ ಸ್ಥಳೀಯವಾಗಿಯೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಅವಕಾಶ ಮಾಡಲಾಗುವುದು. ಪ್ರಸ್ತುತ ಗ್ರಾಮ ಪಂಚಾಯಿತಿಗಳಿಗೆ, ಜನಸಂಖ್ಯೆ ಆಧರಿಸಿ 12 ಲಕ್ಷ ರೂ. ಗಳಿಂದ 35 ಲಕ್ಷ ರೂ. ಗಳವರೆಗೆ ರಾಜ್ಯ ಸರ್ಕಾರದಿಂದ ಅನುದಾನ ನೀಡಲಾಗುತ್ತಿದೆ.

2023-24ನೇ ಸಾಲಿನಲ್ಲಿ ಪ್ರತಿ ಗ್ರಾಮ ಪಂಚಾಯಿತಿ (Grama Panchayat) ಗೆ 22 ರಿಂದ 60 ಲಕ್ಷ ರೂ. ಗಳಷ್ಟು ಅನುದಾನ ಲಭ್ಯಪಡಿಸಲು 780 ಕೋಟಿ ರೂ. ಗಳ ಒಂದು ಬಾರಿಯ ವಿಶೇಷ ಅನುದಾನ ಒದಗಿಸಲಾಗುವುದು. ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ಸರ್ಕಾರವು ಹೆಚ್ಚಿನ ಮಹತ್ವವನ್ನು ನೀಡಿದೆ. ಪ್ರಸಕ್ತ ಸಾಲಿನಲ್ಲಿ 2,070 ಕೋಟಿ ರೂ. ಗಳ ವೆಚ್ಚದಲ್ಲಿ 4,504 ಕಿ.ಮೀ. ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಇದನ್ನೂ ಓದಿ: Karnataka Budget 2023: ರೈತರಿಗೆ ಬಂಪರ್‌ ಗಿಫ್ಟ್‌ – 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ

ಗ್ರಾಮೀಣ ಭಾಗದ ರಸ್ತೆಗಳ ಮತ್ತು ಕೃಷಿ ಭೂಮಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗಾಗಿ, ನರೇಗಾ ಜೊತೆಗೆ ಸಂಯೋಜಿಸಿ ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೆ 25 ಕಿ.ಮೀ. ನಂತೆ ಒಟ್ಟಾರೆಯಾಗಿ 5,000 ಕಿ.ಮೀ. ರಸ್ತೆಯನ್ನು ಅಭಿವೃದ್ಧಿಪಡಿಸಲು 300 ಕೋಟಿ ರೂ. ವೆಚ್ಚ ಮಾಡಲಾಗುವುದು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031811 0 0 0
<![CDATA[ಕರ್ನಾಟಕ ಬಜೆಟ್ ಮುಖ್ಯಾಂಶಗಳು | Karnataka Budget 2023 Highlights]]> https://publictv.in/karnataka-budget-2023-highlights/ Fri, 17 Feb 2023 05:32:12 +0000 https://publictv.in/?p=1031812 ]]> 1031812 0 0 0 <![CDATA[Karnataka Budget 2023: ದೋಣಿಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಇಂಜಿನ್‌ ಅಳವಡಿಕೆಗೆ 50 ಸಾವಿರ ಸಹಾಯಧನ]]> https://publictv.in/karnataka-budget-2023-50k-subsidy-for-installation-of-petrol-and-diesel-engines-to-boats/ Fri, 17 Feb 2023 06:09:54 +0000 https://publictv.in/?p=1031824 ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಉಡುಗೊರೆ ನೀಡಿದ್ದಾರೆ. ಎಲ್ಲಾ ಸೀಮೆಎಣ್ಣೆ ಆಧಾರಿತ ದೋಣಿಗಳಲ್ಲಿ (Fish Boats) ಪೆಟ್ರೋಲ್/ಡೀಸೆಲ್ (Petrol, Diesel) ಆಧಾರಿತ ಮೋಟಾರ್ ಇಂಜಿನ್ ಅನ್ನು ಅಳವಡಿಸಲು ತಲಾ 50 ಸಾವಿರ ರೂ. ನಂತೆ ಸಹಾಯಧನ ನೀಡಲಾಗುವುದು ಎಂದು ಬೊಮ್ಮಾಯಿ (Basavaraj Bommai) ಘೋಷಿಸಿದರು.

ಸೀಮೆಎಣ್ಣೆ ಬಳಕೆಯಿಂದ ಉಂಟಾಗುವ ಪರಿಸರ ಮಾಲಿನ್ಯ ಮತ್ತು ಅದರ ಬೆಲೆಯ ಏರಿಳಿತದಿಂದ ದೋಣಿಗಾರರಿಗೆ ಉಂಟಾಗುವ ಆರ್ಥಿಕ ಸಂಕಷ್ಟ ತಪ್ಪಿಸಲು ಮುಂದಿನ 2 ವರ್ಷಗಳಲ್ಲಿ ಎಲ್ಲಾ ಸೀಮೆಎಣ್ಣೆ ಆಧಾರಿತ ದೋಣಿಗಳಲ್ಲಿ ಪೆಟ್ರೋಲ್/ಡೀಸೆಲ್ ಆಧಾರಿತ ಮೋಟಾರ್ ಇಂಜಿನ್ ಅನ್ನು ಅಳವಡಿಸಲು ತಲಾ 50 ಸಾವಿರ ರೂ. ನಂತೆ ಸಹಾಯಧನ ನೀಡಲಾಗುವುದು. ಇದಕ್ಕಾಗಿ ಪ್ರಸಕ್ತ ವರ್ಷದಲ್ಲಿ 40 ಕೋಟಿ ರೂ. ಗಳನ್ನು ಮೀಸಲಿಡಲಾಗುವುದು. ಈ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಮುಂದಿನ 2 ವರ್ಷಗಳ ಅವಧಿಗೆ ಸೀಮೆಎಣ್ಣೆ ಸಹಾಯಧನ ಮುಂದುವರೆಸಲಾಗುವುದು ಎಂದು ತಿಳಿಸಿದರು.

ಆಳಸಮುದ್ರ ಮೀನುಗಾರಿಕೆಯನ್ನು ಇನ್ನಷ್ಟು ಉತ್ತೇಜಿಸಲು 100 ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗೆ ಪ್ರಧಾನ ಮಂತ್ರಿ ʻಮತ್ಸ್ಯ ಸಂಪದʼ ಯೋಜನೆಯೊಂದಿಗೆ ಸಂಯೋಜಿಸಿ ʻ ಮತ್ಸ ಸಿರಿʼ ವಿಶೇಷ ಯೋಜನೆಯನ್ನು ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ರೂಪಿಸಲಾಗಿದೆ. ಆಯ್ಕೆಯಾದ ಎಲ್ಲಾ ಫಲಾನುಭವಿಗಳಿಗೆ ಕಾರ್ಯಾದೇಶ ನೀಡಲಾಗಿದ್ದು, ದೋಣಿ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆತಿದೆ. ಇದನ್ನೂ ಓದಿ: Karnataka Budget 2023- ಪ್ರತಿ ಗ್ರಾಮ ಪಂಚಾಯತ್‍ಗೆ 60 ಲಕ್ಷ ರೂ.ಗಳಷ್ಟು ಅನುದಾನ

ಪಿಎಂ ಕಿಸಾನ್ ಯೋಜನೆಯಡಿ ಕೇಂದ್ರ 10,930 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 4,822 ಕೋಟಿ ರೂ. ಒಟ್ಟಾರೆ 15,752 ಕೋಟಿ ರೂ. ಗಳನ್ನು ರೈತರ ಖಾತೆಗೆ ನೇರ ಜಮೆ ಮಾಡಲಾಗಿದೆ. ಕಳೆದ ವರ್ಷ ಘೋಷಿಸಿದ ಡೀಸೆಲ್ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆಗೆ 400 ಕೋಟಿ ರೂ. ಒದಗಿಸಲಾಗಿದೆ. ಕೃಷಿ ಯಾಂತ್ರೀಕರಣ ಉತ್ತೇಜಿಸಲು 2,037 ಕೋಟಿ ರೂ., ಒದಗಿಸಲಾಗಿದೆ. ಕೃಷಿ ಮತ್ತು ತೋಟಗಾರಿಕೆಯಲ್ಲಿ ಹನಿ ನೀರಾವರಿಗಾಗಿ 2,900 ಕೋಟಿ ರೂ. ಮಾರುಕಟ್ಟೆ ನೆರವು ನೀಡಲಾಗಿದೆ ಹಾಗೂ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಮುಂತಾದ ಪರಿಕರಗಳಿಗೆ 962 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಘೋಷಿಸಿದರು.

ಇದರೊಂದಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ʻಭೂ ಸಿರಿ' ನೂತನ ಯೋಜನೆಯಡಿ 2023-24ನೇ ಸಾಲಿನಿಂದ 10 ಸಾವಿರ ರೂ. ಗಳ ಹೆಚ್ಚುವರಿ ಸಹಾಯಧನ ನೀಡಲಾಗುತ್ತದೆ. ತುರ್ತು ಸಂದರ್ಭಗಳಲ್ಲಿ ರೈತರಿಗೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಮುಂತಾದ ಪರಿಕರಗಳನ್ನು ಖರೀದಿಸಲು ಇದರಿಂದ ಅನುಕೂಲವಾಗಲಿದೆ. ಈ ಮೊತ್ತದಲ್ಲಿ ರಾಜ್ಯ ಸರ್ಕಾರದ 2,500 ರೂ. ಹಾಗೂ ನಬಾರ್ಡ್ ನ 7,500 ರೂ. ಸೇರಿದ್ದು, ರಾಜ್ಯದ ಸುಮಾರು 50 ಲಕ್ಷ ರೈತರು ಇದರ ಪ್ರಯೋಜನ ಪಡೆಯಲಿದ್ದಾರೆ.

ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ತೋಟಗಾರಿಕಾ ಮಹಾವಿದ್ಯಾಲಯ ಸ್ಥಾಪಿಸಲಾಗುವುದು. ಕೋಲಾರ, ಚಿಕ್ಕಬಳ್ಳಾಪುರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗುವಂತೆ ಏಷ್ಯಾದಲ್ಲಿಯೇ 2ನೇ ಅತಿದೊಡ್ಡ ರೇಷ್ಮೆ ಮಾರುಕಟ್ಟೆ ಹೊಂದಿರುವ ಶಿಡ್ಲಘಟ್ಟದಲ್ಲಿ ನಬಾರ್ಡ್ ಯೋಜನೆಯಡಿ 75 ಕೋಟಿ ರೂ. ಗಳ ವೆಚ್ಚದಲ್ಲಿ ಹೈ-ಟೆಕ್ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಿಸಲಾಗುವುದು. ಇದನ್ನೂ ಓದಿ: Karnataka Budget – ಟಾರ್ಗೆಟ್‌ ಮೀರಿ ಅಬಕಾರಿ ಆದಾಯ ಭರ್ಜರಿ ಸಂಗ್ರಹ

ಆವರ್ತ ನಿಧಿಗೆ ಬಲ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ಧಾನ್ಯಗಳಿಗೆ, ರೈತರಿಗೆ ತ್ವರಿತವಾಗಿ ಹಣಪಾವತಿ ಮಾಡಲು ಸ್ಥಾಪಿಸಿರುವ ಆವರ್ತ ನಿಧಿಯನ್ನು ನಮ್ಮ ಸರ್ಕಾರದ ಕಾಲಾವಧಿಯಲ್ಲಿ 2,000 ಕೋಟಿ ರೂ. ಗಳವರೆಗೆ ಹೆಚ್ಚಿಸಲಾಗುವುದೆಂದು 2020-21ನೇ ಸಾಲಿನಲ್ಲಿ ಘೋಷಿಸಲಾಗಿತ್ತು. ಪ್ರಸ್ತುತ ಆವರ್ತ ನಿಧಿ ಮತ್ತು ಕರ್ನಾಟಕ ಆಹಾರ ನಿಗಮಕ್ಕೆ ಧಾನ್ಯಗಳ ಖರೀದಿಗೆ ಬಿಡುಗಡೆ ಮಾಡಿರುವ ಅನುದಾನ ಸೇರಿ ಒಟ್ಟು 1,000 ಕೋಟಿ ರೂ. ಗಳಿದ್ದು, 2022-23ನೇ ಸಾಲಿನಲ್ಲಿ ಹೆಚ್ಚುವರಿಯಾಗಿ 1.000 ಕೋಟಿ ಗಳನ್ನು ಒದಗಿಸಲಾಗಿದೆ. ಪ್ರಸಕ್ತ ಆಯವ್ಯಯದಲ್ಲಿ 1,500 ಕೋಟಿ ರೂ. ಗಳನ್ನು ಒದಗಿಸಿ, 3,500 ಕೋಟಿ ಗಳಿಗೆ ಏರಿಸಲಾಗುವುದು. ಇದು ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚಿನ ಗಾತ್ರದ ಕನಿಷ್ಠ ಬೆಂಬಲ ಬೆಲೆ ಆವರ್ತ ನಿಧಿ ಆಗಲಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031824 0 0 0
<![CDATA[ವಿದ್ಯಾರ್ಥಿನಿಯರಿಗೆ ಗುಡ್‍ನ್ಯೂಸ್- ಉಚಿತ ಬಸ್ ಪಾಸ್ ಘೋಷಣೆ]]> https://publictv.in/karnataka-budget-2023-free-bus-pass-to-girls/ Fri, 17 Feb 2023 06:10:43 +0000 https://publictv.in/?p=1031837 ಬೆಂಗಳೂರು: 2023-24ರ ರಾಜ್ಯ ಬಜೆಟ್‍ (Karnataka Budget 2023) ನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದ್ದು, ಸರ್ಕಾರ ಉಚಿತ ಬಸ್ ಪಾಸ್ (Free Bus Pass) ಘೋಷಣೆ ಮಾಡಲಾಗಿದೆ.

ವಿದ್ಯಾವಾಹಿನಿ ಯೋಜನೆಯಡಿ 350 ಕೋಟಿ ವೆಚ್ಚದಲ್ಲಿ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಲಾಗುವುದು. ಇದರಿಂದ ರಾಜ್ಯದ 8 ಲಕ್ಷ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲಿದೆ. ಇದನ್ನೂ ಓದಿ: Karnataka Budget 2023- ಪ್ರತಿ ಗ್ರಾಮ ಪಂಚಾಯತ್‍ಗೆ 60 ಲಕ್ಷ ರೂ.ಗಳಷ್ಟು ಅನುದಾನ

ಜೊತೆಗೆ ಶಾಲಾ-ಕಾಲೇಜುಗಳ ಮಕ್ಕಳ ಬಸ್ಸು ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಮಕ್ಕಳ ಬಸ್ ಯೋಜನೆ ಪ್ರಾರಂಭಕ್ಕೆ ನಿರ್ಧಾರ ಮಾಡಲಾಗುತ್ತಿದೆ. ಇದಕ್ಕಾಗಿ 100 ಕೋಟಿ ವೆಚ್ಚದಲ್ಲಿ 1000 ಹೊಸ ಬಸ್‍ಗಳ ಕಾರ್ಯಾಚರಣೆ ನಡೆಯುತ್ತಿದೆ. ಇದರಿಂದ ಹೆಚ್ಚುವರಿಯಾಗಿ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ನಾರಾಯಣ ಗುರು ವಸತಿ ಶಾಲೆ ಪ್ರತಿ ಶಾಲೆಗೆ 18 ಕೋಟಿ ವೆಚ್ಚ ವ್ಯಯಿಸಲಾಗುವುದು. ಇದನ್ನೂ ಓದಿ: Karnataka Budget 2023: ರೈತರಿಗೆ ಬಂಪರ್‌ ಗಿಫ್ಟ್‌ – 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031837 0 0 0
<![CDATA[ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ಜೊತೆ ಜೊತೆಯಲಿ' ಶಿಲ್ಪಾ ಅಯ್ಯರ್]]> https://publictv.in/jothe-jotheyali-actress-shilpa-iyer-engagement-photos/ Fri, 17 Feb 2023 06:20:37 +0000 https://publictv.in/?p=1031838 ಕಿರುತೆರೆ ನಟಿ ಶಿಲ್ಪಾ ಅಯ್ಯರ್ (Actress Shilpa Iyer) ಅವರು ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. `ಜೊತೆ ಜೊತೆಯಲಿ' (Jothe Jotheyali) ಖ್ಯಾತಿಯ ನಟಿ ಶಿಲ್ಪಾ ಅವರು ಎಂಗೇಜ್ ಆಗಿದ್ದು, ಇದೀಗ ದಾಂಪತ್ಯ (Wedding) ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ.

ನಾಗಮಂಡಲ, ಕಸ್ತೂರಿ ನಿವಾಸ, ಜೊತೆ ಜೊತೆಯಲಿ, ಒಲಿವಿನ ನಿಲ್ದಾಣ ಸೀರಿಯಲ್ ಮೂಲಕ ಮೋಡಿ ಮಾಡಿರುವ ನಟಿ ಶಿಲ್ಪಾ ಅಯ್ಯರ್ ಅವರು ಇತ್ತೀಚಿಗೆ ಸಚಿನ್ ವಿಶ್ವನಾಥ್ (Sachin Vishwanath) ಜೊತೆ ಎಂಗೇಜ್ ಆಗಿದ್ದಾರೆ.

ಕುಟುಂಬಸ್ಥರು ಸೂಚಿಸಿದ ವರನ ಜೊತೆ ಜನವರಿಯಲ್ಲಿ ಶಿಲ್ಪಾ ಅವರ ನಿಶ್ಚಿತಾರ್ಥ ನೆರವೇರಿದೆ. ಪ್ರೇಮಿಗಳ ದಿನ ಫೆ.14ರಂದು ತಮ್ಮ ಎಂಗೇಜ್‌ಮೆಂಟ್ ವೀಡಿಯೋ ಶೇರ್ ಮಾಡಿಕೊಳ್ಳುವ ಸಿಹಿಸುದ್ದಿ ನೀಡಿದ್ದಾರೆ. ಶಿಲ್ಪಾ- ಸಚಿನ್ ಅವರದ್ದು ಪಕ್ಕಾ ಅರೆಂಜ್ ಮ್ಯಾರೇಜ್ ಆಗಿದೆ.

ಸಚಿನ್ ವಿಶ್ವನಾಥ್ ಅವರು ಲಾಯರ್ (Advocate) ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯದಲ್ಲೇ ಶಿಲ್ಪಾ ಅಯ್ಯರ್- ಸಚಿನ್ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಇನ್ನೂ ಶಿಲ್ಪಾ ಅವರ ಎಂಗೇಜ್‌ಮೆಂಟ್‌ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡ್ತಿದ್ದು, Classy Captures ಅವರ ಕ್ಯಾಮೆರಾ ಕಣ್ಣಲ್ಲಿ ಸುಂದರ ಫೋಟೋಗಳು ಸೆರೆಯಾಗಿದೆ. ಇದನ್ನೂ ಓದಿ: ಮಲಯಾಳಂ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾದ ರಾಜ್ ಬಿ ಶೆಟ್ಟಿ

ಸುದ್ದಿ ನಿರೂಪಕಿಯಾಗಿ ಗುರುತಿಸಿಕೊಂಡಿದ್ದ ಶಿಲ್ಪಾ ಅವರು ಇದೀಗ ಕಿರುತೆರೆಯಲ್ಲಿ ನಟಿಯಾಗಿ ಛಾಪು ಮೂಡಿಸುತ್ತಿದ್ದಾರೆ. ಸೀರಿಯಲ್ ಮತ್ತು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಪ್ರಸ್ತುತ `ಒಲವಿನ ನಿಲ್ದಾಣ' ಸೀರಿಯಲ್‌ನಲ್ಲಿ ಶಿಲ್ಪಾ ನಟಿಸುತ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031838 0 0 0
<![CDATA[Karnataka Budget 2023 : ಸಿನಿಮಾ ರಂಗಕ್ಕೆ ಸಿಕ್ಕಿದ್ದೇನು?]]> https://publictv.in/karnataka-budget-2023-what-did-the-film-industry-get/ Fri, 17 Feb 2023 06:16:22 +0000 https://publictv.in/?p=1031841 ಬಾರಿಯ ಬಜೆಟ್ ನಲ್ಲಿ (Karnataka Budget) ಸಿನಿಮಾ (Cinema) ರಂಗಕ್ಕೆ ಬಂಪರ್ ಕೊಡುಗೆ ನೀಡಲಾಗುತ್ತದೆ ಎಂದು ನಂಬಲಾಗಿತ್ತು. ಅದರಲ್ಲೂ ಫಿಲ್ಮ್ ಸಿಟಿ, ಚಲನಚಿತ್ರ ನೀತಿ ಕುರಿತಂತೆ ಹಲವಾರು ಕೊಡುಗೆಗಳನ್ನು ನಿರೀಕ್ಷೆ ಮಾಡಲಾಗಿತ್ತು. ಆದರೆ, ಚಿತ್ರೋದ್ಯಮಕ್ಕೆ ಹೇಳಿಕೊಳ್ಳುವಂತಹ ಯೋಜನೆಗಳು ಘೋಷಣೆ ಆಗಿಲ್ಲ.

ಸಿಎಂ ಬಸವರಾಜ ಬೊಮ್ಮಾಯಿಗೂ (Basavaraja Bommai) ಸಿನಿಮಾ ರಂಗಕ್ಕೂ ಹತ್ತಿರದ ನಂಟಿದೆ. ಅಲ್ಲದೇ, ಇವರ ಸಚಿವ ಸಂಪುಟದ ಅನೇಕ ಸದಸ್ಯರು ಸಿನಿಮಾ ಕ್ಷೇತ್ರದೊಂದಿಗೆ ಪ್ರತ್ಯೆಕ್ಷ ಹಾಗೂ ಪರೋಕ್ಷವಾಗಿ ಬಾಂಧವ್ಯ ಇಟ್ಟುಕೊಂಡಿದ್ದಾರೆ. ಇತ್ತೀಚೆಗಷ್ಟೇ ಸಿನಿಮಾ ರಂಗಕ್ಕೆ ಆಗಬೇಕಾದ ಕೆಲಸಗಳ ಕುರಿತಾಗಿ ಹಿರಿಯ ನಿರ್ದೇಶಕರ ನಿಯೋಗ ಸಿಎಂ ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು. ಈಗಾಗಿ ಅನೇಕ ನಿರೀಕ್ಷೆಗಳು ಇದ್ದವು. ಇದನ್ನೂ ಓದಿ: ತುಪ್ಪದ ಹುಡುಗಿ ಹಾಟ್‌ ಹಾಟ್‌, ಪಡ್ಡೆಹುಡುಗರ ನಿದ್ದೆಗೆಡಿಸಿದ `ರಾ’ಗಿಣಿ

ಈ ಬಾರಿಯ ಬಜೆಟ್ ನಲ್ಲಿ ಸಿನಿಮಾ ರಂಗಕ್ಕೆ ಸಿಕ್ಕಿದ್ದೇನು ಎಂದು ನೋಡುವುದಾದರೆ, ಕನ್ನಡ ಚಿತ್ರರಂಗಕ್ಕೆ ಪ್ರೋತ್ಸಾಹ ನೀಡಲು ರಾಜ್ಯದ ಟೈರ್ -2 ನಗರಗಳಲ್ಲಿ 100 ರಿಂದ 200 ಆಸನಗಳ ಸಾಮರ್ಥ್ಯವುಳ್ಳ ಮಿನಿ ಥಿಯೇಟರ್ ಗಳನ್ನು ಸ್ಥಾಪಿಸಲು ಪ್ರೋತ್ಸಾಹ ನೀಡಲಾಗುತ್ತಿದೆ.

ಜೊತೆಗೆ ನಗರ ಹಾಗೂ ಪಟ್ಟಣಗಳಲ್ಲಿ ಖಾಲಿ ಇರುವ ಜಾಗಗಳನ್ನು ಗುರುತಿಸಿ, ಖ್ಯಾತ ನಟರಾದ ದಿವಗಂತ ಶಂಕರ್ ನಾಗ್ ಅವರ ಹೆಸರಿನಲ್ಲಿ ಟ್ಯಾಕ್ಸ್ ಹಾಗೂ ಆಟೋ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಬಜೆಟ್ ನಲ್ಲಿ ಉಲ್ಲೇಖಿಸಲಾಗಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031841 0 0 0
<![CDATA[Karnataka Budget 2023-24: ಯಾವ ವಲಯಕ್ಕೆ ಎಷ್ಟು ಅನುದಾನ?]]> https://publictv.in/karnataka-budget-2023-24-checkout-funds-allocation-in-different-sectors/ Fri, 17 Feb 2023 06:15:28 +0000 https://publictv.in/?p=1031850 ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು 2023-24ನೇ ಸಾಲಿನ ರಾಜ್ಯ ಬಜೆಟ್‌ (Karnataka Budget 2023-24) ಮಂಡನೆ ಮಾಡಿದ್ದು, ವಿವಿಧ ಇಲಾಖೆಗಳಿಗೆ ಅನುದಾನ ಘೋಷಣೆ ಮಾಡಿದ್ದಾರೆ.

ವಲಯವಾರು ವಿಂಗಡಣೆ ಮಾಡಿ ಸಿಎಂ ಬೊಮ್ಮಾಯಿ ಬಜೆಟ್ ಮಂಡನೆ ಮಾಡಿದ್ದು, ಯಾವ ವಲಯಕ್ಕೆ ಎಷ್ಟು ಅನುದಾನ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ. ಇದನ್ನೂ ಓದಿ: ವಿದ್ಯಾರ್ಥಿನಿಯರಿಗೆ ಗುಡ್‍ನ್ಯೂಸ್- ಉಚಿತ ಬಸ್ ಪಾಸ್ ಘೋಷಣೆ

ಯಾವ ಇಲಾಖೆಗೆ ಎಷ್ಟು ಅನುದಾನ? ಶಿಕ್ಷಣ ಇಲಾಖೆಗೆ 37,960 ಕೋಟಿ ರೂ. ಜಲಸಂಪನ್ಮೂಲ ಇಲಾಖೆ - 22,854 ಕೋಟಿ ರೂ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ - 20,494 ಕೋಟಿ ರೂ. ನಗರಾಭಿವೃದ್ಧಿ ಇಲಾಖೆ - 17,938 ಕೋಟಿ ರೂ. ಕಂದಾಯ ಇಲಾಖೆ - 15,943 ಕೋಟಿ ರೂ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ - 15,151 ಕೋಟಿ ರೂ. ಒಳಾಡಳಿತ ಮತ್ತು ಸಾರಿಗೆ - 14,509 ಕೋಟಿ ರೂ. ಇಂಧನ ಇಲಾಖೆ - 13,803 ಕೋಟಿ ರೂ. ಸಮಾಜ ಕಲ್ಯಾಣ ಇಲಾಖೆ - 11,163 ಕೋಟಿ ರೂ. ಲೋಕೋಪಯೋಗಿ ಇಲಾಖೆ - 10,741 ಕೋಟಿ ರೂ. ಕೃಷಿ ಮತ್ತು ತೋಟಗಾರಿಕೆ ಇಲಾಖೆ - 9,456 ಕೋಟಿ ರೂ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ - 5,676 ಕೋಟಿ ರೂ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ - 4,600 ಕೋಟಿ ರೂ. ವಸತಿ ಇಲಾಖೆ - 3,787 ಕೋಟಿ ರೂ. ಇತರೆ ಇಲಾಖೆ - 1,16,968 ಕೋಟಿ ರೂ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031850 0 0 0
<![CDATA[ಭಾರತದಲ್ಲಿದ್ದ ಮೂರರ ಪೈಕಿ ಎರಡು ಟ್ವಿಟ್ಟರ್ ಕಚೇರಿ ಬಂದ್!]]> https://publictv.in/elon-musk-shuts-two-of-three-twitter-india-offices/ Fri, 17 Feb 2023 07:07:06 +0000 https://publictv.in/?p=1031863 ನವದೆಹಲಿ: ವೆಚ್ಚವನ್ನು ಕಡಿತಗೊಳಿಸಲು ಪ್ರಯತ್ನಿಸುತ್ತಿರುವ ಟ್ವಿಟ್ಟರ್ (Twitter) ಸಂಸ್ಥೆ ಭಾರತದ ಮೂರು ಕಚೇರಿಗಳ ಪೈಕಿ ಎರಡನ್ನು ಮುಚ್ಚಲು ನಿರ್ಧರಿಸಿದ್ದು, ಬೆಂಗಳೂರಿನಲ್ಲಿರುವ ಒಂದು ಕಚೇರಿಯನ್ನು ಮಾತ್ರ ಮುಂದುವರಿಸಲಿದೆ ಎಂದು ವರದಿಯಾಗಿದೆ. ಬ್ಲೂಮ್‍ಬರ್ಗ್ ವರದಿಯ ಪ್ರಕಾರ, ಬಹಳಷ್ಟು ಸಿಬ್ಬಂದಿಗೆ ಮನೆಯಿಂದ ಕಾರ್ಯ ನಿರ್ವಹಿಸಲು ಸೂಚಿಸಿದೆ.

ಟ್ವಿಟ್ಟರ್ ಕಳೆದ ವರ್ಷಾಂತ್ಯದಲ್ಲಿ ಭಾರತದಲ್ಲಿರುವ ತನ್ನ 200ಕ್ಕೂ ಹೆಚ್ಚು ಸಿಬ್ಬಂದಿಯಲ್ಲಿ 90% ಪ್ರತಿಶತಕ್ಕಿಂತ ಹೆಚ್ಚಿನವರನ್ನು ವಜಾಗೊಳಿಸಿದೆ. ಈಗ ನವದೆಹಲಿ ಮತ್ತು ಮುಂಬೈನಲ್ಲಿರುವ ತನ್ನ ಕಚೇರಿಗಳನ್ನು ಸಹ ಮುಚ್ಚಿದೆ. ಬೆಂಗಳೂರಿನ ಕಚೇರಿಯಲ್ಲಿ ಅತಿ ಹೆಚ್ಚು ಎಂಜಿನಿಯರ್‍ಗಳನ್ನು ಹೊಂದಿರುವ ಕಾರಣ ಮುಂದುವರಿಸಲಾಗುತ್ತಿದೆ. ಇದನ್ನೂ ಓದಿ: ಸರ್ಕಾರಿ ಪಿಯು, ಡಿಗ್ರಿ ಕಾಲೇಜಿನಲ್ಲಿ ಉಚಿತ ಶಿಕ್ಷಣ – 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ

Elon Musk twitter 1

ನವೆಂಬರ್ 2022 ರಲ್ಲಿ ಎಲೋನ್ ಮಸ್ಕ್ (Elon Musk) ಟ್ವಿಟ್ಟರ್ ಸಿಇಒ ಆಗಿ ಅಧಿಕಾರ ವಹಿಸಿಕೊಂಡ ನಂತರ ಮೈಕ್ರೋಬ್ಲಾಗಿಂಗ್ ಸೈಟ್ ಟ್ವಿಟ್ಟರ್ ಪ್ರಪಂಚದಾದ್ಯಂತ ಸಿಬ್ಬಂದಿಯನ್ನು ವಜಾ ಮಾಡಲು ಆರಂಭಿಸಿತು. ಇದರ ಭಾಗವಾಗಿ ಭಾರತದಲ್ಲಿ ಎಂಜಿನಿಯರಿಂಗ್, ಮಾರಾಟ ಮತ್ತು ಮಾರ್ಕೆಟಿಂಗ್ ಮತ್ತು ಸಂವಹನ ತಂಡಗಳಲ್ಲಿದ್ದ ಉದ್ಯೋಗಿಗಳನ್ನು ವಜಾಗೊಳಿಸಿದೆ.

ಜಾಗತಿಕ ಮಟ್ಟದಲ್ಲಿ ಆರ್ಥಿಕ ಅಸ್ಥಿರತೆ ಹಿನ್ನೆಲೆ ಉದ್ಯೋಗ ಕಡಿತಗೊಳಿಸಲಾಗುತ್ತಿದ್ದು, ಟ್ವಿಟ್ಟರ್‍ಗೆ ಅಮೂಲ್ಯವಾದ ಸೇವೆ ನೀಡಿದ ಹಲವಾರು ವ್ಯಕ್ತಿಗಳ ಮೇಲೆ ಇದು ಪರಿಣಾಮ ಬೀರುತ್ತಿದೆ, ಆದರೆ ಕಂಪನಿಯ ಯಶಸ್ಸನ್ನು ಮುಂದುವರಿಸಲು ಈ ಕ್ರಮವು ಅವಶ್ಯಕವಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031863 0 0 0
<![CDATA[ಯುವಸ್ನೇಹಿ, ಬದುಕಿನ ದಾರಿ ಯೋಜನೆ ಪ್ರಕಟ - ಯುವಜನತೆಗೆ ಸಿಗುತ್ತೆ ಹಣ]]> https://publictv.in/karnataka-budget-2023-bommai-announces-yuva-snehi-and-badukina-dari-for-youths/ Fri, 17 Feb 2023 06:27:15 +0000 https://publictv.in/?p=1031870 ಬೆಂಗಳೂರು: ಕರ್ನಾಟಕ ಬಜೆಟ್‌ನಲ್ಲಿ ʼಯುವ ಸ್ನೇಹಿʼ ಮತ್ತು ʼಬದುಕಿನ ದಾರಿʼ ಹೆಸರಿನಲ್ಲಿ ಹೊಸ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಯುವ ಸ್ನೇಹಿ: ಪದವಿ ಶಿಕ್ಷಣವನ್ನು ಮುಗಿಸಿ, ಮೂರು ವರ್ಷಗಳ ನಂತರವೂ ಯಾವುದೇ ಉದ್ಯೋಗ ದೊರೆಯದ ಯುವಕರಿಗೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಲು 'ಯುವಸ್ನೇಹಿ ಎಂಬ ಹೊಸ ಯೋಜನೆಯಡಿ ತಲಾ 2,000 ರೂ. ಗಳ ಒಂದು ಬಾರಿಯ ಆರ್ಥಿಕ ನೆರವು ನೀಡಲಾಗುವುದು.

ಬದುಕಿನ ದಾರಿ: ಹೊಸ ಯೋಜನೆಯಡಿ ಶಾಲಾ ಶಿಕ್ಷಣದ ನಂತರ ವಿವಿಧ ಕಾರಣಗಳಿಂದ ವಿದ್ಯಾಭ್ಯಾಸವನ್ನು ಮುಂದುವರೆಸಲು ಸಾಧ್ಯವಾಗದೇ ಇರುವ ಯುವಜನರಿಗೆ ಐಟಿಐಗಳಲ್ಲಿ 3 ತಿಂಗಳ ಅವಧಿಯ ವೃತ್ತಿಪರ ಸರ್ಟಿಫಿಕೇಟ್ ತರಬೇತಿ ಪಡೆಯಲು ಮಾಸಿಕ 1,500 ರೂ. ಗಳ ಶಿಷ್ಯವೇತನವನ್ನು ನೀಡಲಾಗುವುದು. ತರಬೇತಿಯನ್ನು ಪೂರ್ಣಗೊಳಿಸಿರುವವರಿಗೆ Apprenticeship ಕಾರ್ಯಕ್ರಮದಡಿಯಲ್ಲಿ 3 ತಿಂಗಳಿಗೆ ಮಾಸಿಕ 1,500 ರೂ. ಗಳ ಶಿಶಿಕ್ಷು ಭತ್ಯೆಯನ್ನು ನೀಡಲಾಗುವುದು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031870 0 0 0
<![CDATA[ಬೊಮ್ಮಾಯಿ ಬಜೆಟ್ : ಶಂಕರ್ ನಾಗ್ ಹೆಸರಿನಲ್ಲಿ ಟ್ಯಾಕ್ಸಿ, ಆಟೋ ನಿಲ್ದಾಣ]]> https://publictv.in/bommai-budget-taxi-auto-stand-in-the-name-of-shankar-nag/ Fri, 17 Feb 2023 07:00:23 +0000 https://publictv.in/?p=1031881 ನ್ನಡ ಸಿನಿಮಾ ರಂಗದ ಹೆಸರಾಂತ ನಟ ಶಂಕರ್ ನಾಗ್ (Shankar Nag) ಅವರ ಹೆಸರಿನಲ್ಲಿ ಸರಕಾರ ಸಾಕಷ್ಟು ಕೆಲಸ ಮಾಡಬೇಕು ಎನ್ನುವುದು ಅವರ ಅಭಿಮಾನಿಗಳ ಆಸೆಯಾಗಿತ್ತು. ಅದರಲ್ಲೂ ಮೆಟ್ರೋ ನಿಲ್ದಾಣಗಳಿಗೆ ಅವರ ಹೆಸರು ಇಡಬೇಕು, ಶಂಕರ್ ಕನಸಿನ ನಂದಿಬೆಟ್ಟದಲ್ಲಿಯ ರೂಪ್ ವೇ ಚಾಲನೆ ಕೊಡಬೇಕು ಮತ್ತು ಅದಕ್ಕೆ ಶಂಕರ್ ನಾಗ್ ಅವರ ಹೆಸರನ್ನೇ ಇಡಬೇಕು ಎನ್ನುವುದು ಆಗ್ರಹವಾಗಿತ್ತು. ಕೊನೆಗೂ ಅದು ಹಾಗೆಯೇ ಉಳಿದುಕೊಂಡಿದೆ.

ಆದರೆ, ಈ ಬಾರಿಯ ಬಜೆಟ್ (Karnataka Budget 2023) ನಲ್ಲಿ ಸರಕಾರವು ಶಂಕರ್ ಹೆಸರಿನಲ್ಲಿ ಯೋಜನೆಯೊಂದನ್ನು ರೂಪಿಸಿದ್ದು, ಅದನ್ನು ಆಯವ್ಯಯ 2023-24ರಲ್ಲಿ ಸೇರಿಸಲಾಗಿದೆ. ನಗರ ಹಾಗೂ ಪಟ್ಟಣಗಳಲ್ಲಿ ಖಾಲಿ ಇರುವ ಜಾಗಗಳನ್ನು ಗುರುತಿಸಿ, ಖ್ಯಾತ ನಟರಾದ ದಿವಗಂತ ಶಂಕರ್ ನಾಗ್ ಅವರ ಹೆಸರಿನಲ್ಲಿ ಟ್ಯಾಕ್ಸಿ (Taxi) ಹಾಗೂ ಆಟೋ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಹೇಳಿದೆ.

ಈಗಾಗಲೇ ಇರುವ ಬಹುತೇಕ ಆಟೋ ಹಾಗೂ ಟ್ಯಾಕ್ಸಿ ನಿಲ್ದಾಣಗಳಿಗೆ ಶಂಕರ್ ನಾಗ್ ಅವರ ಹೆಸರೇ ಇದೆ. ಅದರಲ್ಲೂ ಬೆಂಗಳೂರಿನಲ್ಲಿ ಹೆಚ್ಚು ಶಂಕರ್ ನಾಗ್ ಆಟೋ ಅಥವಾ ಟ್ಯಾಕ್ಸಿ ನಿಲ್ದಾಣಗಳನ್ನು ನೋಡಬಹುದು. ಇದೀಗ ಬಜೆಟ್ ನಲ್ಲೂ ಇಂಥದ್ದೊಂದು ಯೋಜನೆಯನ್ನು ಘೋಷಿಸಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ಜೊತೆ ಜೊತೆಯಲಿ’ ಶಿಲ್ಪಾ ಅಯ್ಯರ್

ಬೆಂಗಳೂರಿನಲ್ಲಿ ಮೆಟ್ರೋ ನಿರ್ಮಾಣ ಆಗಬೇಕು ಎನ್ನುವುದು ಶಂಕರ್ ನಾಗ್ ಅವರ ಕನಸಾಗಿತ್ತು. ಅದೀಗ ನನಸಾಗಿದೆ. ನಂದಿಬೆಟ್ಟದಲ್ಲಿ ರೂಪ್‍ ವೇ ಕೂಡ ಶಂಕರ್ ಕನಸು. ಇಂತಹ ದೊಡ್ಡ ಯೋಜನೆಗಳಿಗೆ ಶಂಕರ್ ನಾಗ್ ಹೆಸರನ್ನು ಇಡಲಿ ಎನ್ನುವುದು ಅವರ ಅಭಿಮಾನಿಗಳ ಆಗ್ರಹವಾಗಿತ್ತು. ಆದರೆ, ಬಜೆಟ್‍ ನಲ್ಲಿ ಇದ್ಯಾವುದೂ ಘೋಷಣೆಯಾಗಲಿಲ್ಲ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031881 0 0 0
<![CDATA[ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಮಿಂಚಿದ `ಜೋಶ್' ನಟಿ ಪೂರ್ಣ]]> https://publictv.in/sandalwood-josh-film-actress-purnaa-baby-bump-photoshoot/ Fri, 17 Feb 2023 06:58:19 +0000 https://publictv.in/?p=1031882 `ಜೋಶ್' (Josh Film) ಚಿತ್ರದಲ್ಲಿ ರಾಕೇಶ್ ಅಡಿಗಗೆ (Rakesh Adiga) ನಾಯಕಿಯಾಗುವ ಮೂಲಕ ಸ್ಯಾಂಡಲ್‌ವುಡ್‌ಗೆ (Sandalwood) ಲಗ್ಗೆಯಿಟ್ಟ ನಟಿ ಪೂರ್ಣ ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಬೇಬಿ ಬಂಪ್ (Baby Bump) ಫೋಟೋಶೂಟ್‌ನಿಂದ ನೆಟ್ಟಿಗರ ಗಮನ ಸೆಳೆಯುತ್ತಿದ್ದಾರೆ.

ಬಹುಭಾಷಾ ನಟಿಯಾಗಿ ಗಮನ ಸೆಳೆಯುತ್ತಿರುವ ಪೂರ್ಣ (Actress Purnaa) ಅವರು ಉದ್ಯಮಿ ಶಾನಿದ್ (Shanid) ಜೊತೆ ಕಳೆದ ವರ್ಷ ಅಕ್ಟೋಬರ್ 22ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇತ್ತೀಚಿಗಷ್ಟೇ ನಟಿ ಪೂರ್ಣ ಅವರ ಬೇಬಿ ಶವರ್ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತ್ತು. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ಜೊತೆ ಜೊತೆಯಲಿ’ ಶಿಲ್ಪಾ ಅಯ್ಯರ್

ಉದ್ಯಮಿ ಶಾನಿದ್ ಆಸಿಫ್ ಜೊತೆ ದಾಂಪತ್ಯ ಜೀವನವನ್ನ ಖುಷಿಯಾಗಿ ಕಳೆಯುತ್ತಿರುವ ನಟಿ ಮೊದಲ ಮಗುವಿನ ನಿರೀಕ್ಷೆಯ ಸಂಭ್ರಮದಲ್ಲಿದ್ದಾರೆ. ಸದ್ಯ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿ, ಕ್ಯಾಮೆರಾ ಕಣ್ಣಿಗೆ ಮುದ್ದಾಗಿ ಪೋಸ್ ನೀಡಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಇನ್ನೂ ನಟಿ ಪೂರ್ಣ ಅಲಿಯಾಸ್ ಶಮ್ನಾ ಕಾಸಿಮ್ ಅವರು ಕನ್ನಡದ ಜೋಶ್, ರಾಧನ ಗಂಡ, ರಮೇಶ್ ಅರವಿಂದ್ (Ramesh Aravind)  ಜೊತೆ `100' ಚಿತ್ರಗಳಲ್ಲಿ ನಟಿಸಿದ್ದಾರೆ. ತೆಲುಗು, ತಮಿಳು, ಭಾಷೆಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031882 0 0 0
<![CDATA[ಸರ್ಕಾರಿ ಪಿಯು, ಡಿಗ್ರಿ ಕಾಲೇಜಿನಲ್ಲಿ ಉಚಿತ ಶಿಕ್ಷಣ - 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ]]> https://publictv.in/karnataka-budget-free-education-in-govt-pu-and-degree-college/ Fri, 17 Feb 2023 06:52:55 +0000 https://publictv.in/?p=1031883 ಬೆಂಗಳೂರು: ಸರ್ಕಾರಿ ಪಿಯು, ಡಿಗ್ರಿ ಕಾಲೇಜಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ. ಈ ಕಾಲೇಜುಗಳಲ್ಲಿ ಇನ್ನು ಮುಂದೆ ಶುಲ್ಕವಿಲ್ಲದೇ ಪ್ರವೇಶ ಪಡೆಯಬಹುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

ತಮ್ಮ ಬಜೆಟ್ ಭಾಷಣದಲ್ಲಿ ಬೊಮ್ಮಾಯಿ, ರಾಜ್ಯದ ಶಿಕ್ಷಣ ವಲಯದಲ್ಲಿ ಈ ದಿನ ಅವಿಸ್ಮರಣೀಯ ದಿನವಾಗಲಿದೆ. ರಾಜ್ಯದ ಎಲ್ಲಾ ಪ್ರೌಢ ಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಹೊಂದಲು ಅನುವು ಮಾಡಿಕೊಡುವ ದೃಷ್ಟಿಯಿಂದ 'ಮುಖ್ಯಮಂತ್ರಿ ವಿದ್ಯಾಶಕ್ತಿ' ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ. ಇದರಡಿಯಲ್ಲಿ ಸರ್ಕಾರಿ ಪದವಿಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಪೂರ್ಣ ವಿನಾಯಿತಿ ನೀಡಲಾಗುವುದು. ಈ ಉಚಿತ ಉನ್ನತ ಶಿಕ್ಷಣದಿಂದ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳು ಅನುಕೂಲ ಪಡೆಯಲಿದ್ದಾರೆ ಎಂಂದು ತಿಳಿಸಿದರು. ಇದನ್ನೂ ಓದಿ: Karnataka Budget 2023: ದೋಣಿಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಇಂಜಿನ್‌ ಅಳವಡಿಕೆಗೆ 50 ಸಾವಿರ ಸಹಾಯಧನ

ಬಜೆಟ್ ಮುಖ್ಯಾಂಶಗಳು ವಿಜ್ಞಾನ ಮತ್ತು ತಂತ್ರಜ್ಞಾನದ ವೃತ್ತಿಪರ ಕೋರ್ಸ್‍ಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವುದಕ್ಕೆ ರಾಜ್ಯದಲ್ಲಿ 100 ಆಯ್ದ ಪದವಿ ಕಾಲೇಜುಗಳಲ್ಲಿ ಪ್ರೊ.ಸಿ.ಎನ್.ಆರ್.ರಾವ್ ವಿಜ್ಞಾನ ಕಾರ್ಯಕ್ರಮದಡಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲಾಗುವುದು.

'ಹಳ್ಳಿ ಮುತ್ತು' ಎಂಬ ಯೋಜನೆಯಡಿ ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಾಲಾ ಶಿಕ್ಷಣವನ್ನು ಪೂರೈಸುವ 500 ಅತ್ಯುತ್ತಮ ವಿದ್ಯಾರ್ಥಿಗಳಿಗೆ ಅವರು ಸಿಇಟಿ ಮೂಲಕ ಸರ್ಕಾರಿ ಕೋಟದಲ್ಲಿ ಆಯ್ಕೆಯಾದ ವೃತ್ತಿಪರ ಶಿಕ್ಷಣದ ಸಂಪೂರ್ಣ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭರಿಸಲಾಗುವುದು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031883 0 0 0
<![CDATA[Karnataka Budget 2023ː ಬೆಂಗ್ಳೂರು ಅಭಿವೃದ್ಧಿಗೆ 9,698 ಕೋಟಿ - ಪ್ರತಿ ವಾರ್ಡ್‌ನಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ]]> https://publictv.in/karnataka-budget-2023-9698-crore-for-the-development-of-bengaluru/ Fri, 17 Feb 2023 07:08:21 +0000 https://publictv.in/?p=1031885 ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ (Karnataka Budget 2023-24) ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಬೆಂಗಳೂರು ಸಮಗ್ರ ಅಭಿವೃದ್ಧಿಗೆ (Bengaluru Development) ಭರ್ಜರಿ ಉಡುಗೊರೆ ನೀಡಿದ್ದಾರೆ. ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯಕ್ಕೆ 2023-24ನೇ ಸಾಲಿಗೆ 9,698 ಕೋಟಿ ರೂ. ಅನುದಾನ ಒದಗಿಸಿರುವುದಾಗಿ ಘೋಷಿಸಿದರು.

ಮುಖ್ಯಾಂಶಗಳು: ಬೆಂಗಳೂರು (Bengaluru) ನಗರದ ಸಂಚಾರ ದಟ್ಟಣೆ ಕಡಿಮೆ ಮಾಡಲು, ಹೆಚ್ಚು ಸಂಚಾರ ದಟ್ಟಣೆ ಇರುವ ಪ್ರಮುಖ 75 ಜಂಕ್ಷನ್‌ಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಇದಕ್ಕೆ ಪೂರಕವಾಗಿ ಕೃತಕ ಬುದ್ಧಿಮತ್ತೆ (Artificial Intelligence) ಬಳಕೆಯೊಂದಿಗೆ ಟ್ರಾಫಿಕ್ ಸಿಗ್ನಲ್‌ಗಳ (Traffic Signal) ನಿರ್ವಹಣೆ ಮಾಡುವ ಮೂಲಕ `ಸೀಮ್‌ಲೆಸ್ ಸಿಗ್ನಲಿಂಗ್' ಅನ್ನು ಅಳವಡಿಸಿಕೊಂಡು ಸಂಚಾರ ದಟ್ಟಣೆ ಕಡಿಮೆ ಮಾಡಲಾಗುವುದು.

ಟಿನ್ ಫ್ಯಾಕ್ಟರಿ (Tin Factory) ಮೇಡಹಳ್ಳಿ ವರೆಗೆ 350 ಕೋಟಿ ರೂ. ವೆಚ್ಚದಲ್ಲಿ 5 ಕಿ.ಮೀ. ಎಲಿವೇಟೆಡ್ ರಸ್ತೆ ನಿರ್ಮಾಣ ಹಾಗೂ ಸಬ್ ಅರ್ಬನ್ ರೈಲ್ವೆ ನಿಗಮದ ರೈಲು ಜಾಲದೊಂದಿಗೆ ಸಮನ್ವಯ ಸಾಧಿಸಿ ಯಶವಂತಪುರ ರೈಲು ನಿಲ್ದಾಣದಿಂದ ಮತ್ತಿಕೆರೆ ಹಾಗೂ ಬಿಇಎಲ್ (BEL) ರಸ್ತೆಯ ವರೆಗೆ ಮೇಲ್ವೇತುವೆ ನಿರ್ಮಿಸಿ ನೇರ ಸಂಪರ್ಕ ಒದಗಿಸಲಾಗುವುದು. ಇದನ್ನೂ ಓದಿ: Karnataka Budget 2023: ರೈತರಿಗೆ ಬಂಪರ್‌ ಗಿಫ್ಟ್‌ – 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ

1,000 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ 120 ಕಿ.ಮೀ. ಆರ್ಟೀರಿಯಲ್ ರಸ್ತೆಯ ವೈಟ್ ಟಾಪಿಂಗ್ ಹಾಗೂ ನಗರದ 300 ಕಿಮೀ ಆರ್ಟೀರಿಯಲ್ ಹಾಗೂ ಸಬ್-ಆರ್ಟೀರಿಯಲ್ ರಸ್ತೆಗಳನ್ನು 450 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಇದನ್ನೂ ಓದಿ: Karnataka Budget 2023: ದೋಣಿಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಇಂಜಿನ್‌ ಅಳವಡಿಕೆಗೆ 50 ಸಾವಿರ ಸಹಾಯಧನ

ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಉದ್ದದ ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ ನಿರ್ಮಿಸಲು ಕಡಿತಗೊಳಿಸಲು 13,139 ಕೋಟಿ ರೂ. ವೆಚ್ಚದಲ್ಲಿ 288 ಕಿಮೀ ಕೇಂದ್ರ ಸರ್ಕಾರದ ಅನುಮೋದನೆ ದೊರೆತಿದೆ. ಈ ಯೋಜನೆಗೆ ಭೂಸ್ವಾಧೀನದ ಶೇ.30 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದ ವತಿಯಿಂದ ಭರಿಸಲು ಒಪ್ಪಿಗೆ ನೀಡಲಾಗಿದೆ.

ಬೆಂಗಳೂರು ನಗರದಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಲು ವಿವಿಧ ಕ್ರಮ ತೆಗೆದುಕೊಳ್ಳಲಾಗುವುದು. ಒಂದೇ ವಾಹನದಲ್ಲಿ ಹಸಿ ಕಸ ಹಾಗೂ ಒಣ ಕಸ ಸಂಗ್ರಹಿಸುವ ವಿನ್ಯಾಸದ ಆಟೋ ಟಿಪ್ಪರ್ ಹಾಗೂ ಕಾಂಪಾಕ್ಟರ್‌ಗಳು ಕಾರ್ಯ ನಿರ್ವಹಿಸಲಿವೆ. ಪ್ರತಿ ವಾರ್ಡ್‌ ಒಂದರಂತೆ ತ್ಯಾಜ್ಯ ಸಂಸ್ಕರಣಾ ಕೇಂದ್ರ ಸಹ ಸ್ಥಾಪಿಸಲಾಗುತ್ತದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031885 0 0 0
<![CDATA[ರಾಜ್ಯ ಬಜೆಟ್‌: 1 ರೂಪಾಯಿ ಬಂದಿದ್ಹೇಗೆ? ಹೋಗಿದ್ದು ಹೇಗೆ?]]> https://publictv.in/karnataka-budget-2023-calculations-of-in-rupees/ Fri, 17 Feb 2023 07:06:44 +0000 https://publictv.in/?p=1031886 ಬೆಂಗಳೂರು: 2023-24ನೇ ಸಾಲಿನ ಬಜೆಟ್‌ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಶುಕ್ರವಾರ ಮಂಡಿಸಿದರು. ರಾಜ್ಯ ಸರ್ಕಾರದ ಬಜೆಟ್‌ನ (Karnataka Budget 2023) ಒಟ್ಟು ಆದಾಯ ಗಳಿಕೆ ಮತ್ತು ವೆಚ್ಚವನ್ನು ರೂಪಾಯಿ (100 ಪೈಸೆ)ಯಲ್ಲಿ ಲೆಕ್ಕಾಚಾರ ಹಾಕುವುದು ವಾಡಿಕೆ. ಅದರಂತೆ ಸರ್ಕಾರದ ಆದಾಯದ ಗಳಿಕೆ ಹೇಗೆ ಮತ್ತು ಯಾವುದಕ್ಕೆ ಎಷ್ಟು ವೆಚ್ಚವಾಗಲಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಒಂದು ರೂಪಾಯಿ ಗಳಿಕೆ ಹೇಗೆ? ರಾಜ್ಯ ತೆರಿಗೆ ಆದಾಯದಿಂದ ಸರ್ಕಾರಕ್ಕೆ 54 ಪೈಸೆ ಬಂದರೆ, ಸಾಲದಿಂದ 26 ಪೈಸೆ ಲಭ್ಯವಾಗಲಿದೆ. ಅಂತೆಯೇ ಕೇಂದ್ರ ತೆರಿಗೆ ಪಾಲಿನಿಂದ ರಾಜ್ಯ ಸರ್ಕಾರಕ್ಕೆ 12 ಪೈಸೆ ಸಿಗಲಿದೆ. ಕೇಂದ್ರ ಸರ್ಕಾರದ ಸಹಾಯಧನವಾಗಿ 4 ಪೈಸೆ ಲಭಿಸಲಿದೆ. ಜೊತೆಗೆ ರಾಜ್ಯ ತೆರಿಗೆಯೇತರ ರಾಜಸ್ವದಿಂದ 4 ಪೈಸೆ ಸಿಗಲಿದೆ. ಇದನ್ನೂ ಓದಿ: ಸರ್ಕಾರಿ ಪಿಯು, ಡಿಗ್ರಿ ಕಾಲೇಜಿನಲ್ಲಿ ಉಚಿತ ಶಿಕ್ಷಣ – 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ

1 ರೂಪಾಯಿಯಲ್ಲಿ ಯಾವುದಕ್ಕೆ ಎಷ್ಟು ಖರ್ಚು? ಸಾಲ ತೀರಿಸಲು ರಾಜ್ಯ ಸರ್ಕಾರ ಬೊಕ್ಕಸದಿಂದ 19 ಪೈಸೆ ಎತ್ತಿಡಬೇಕಿದೆ. ಇತರ ಸಾಮಾನ್ಯ ಸೇವೆಗಳಿಗಾಗಿ 18 ಪೈಸೆ ವ್ಯಯಿಸಲಿದೆ. ಕೃಷಿ, ನೀರಾವರಿ ಮತ್ತು ಗ್ರಾಮೀಣ ಅಭಿವೃದ್ಧಿಗೆ 17 ಪೈಸೆ, ಇತರೆ ಆರ್ಥಿಕ ಸೇವೆಗಳಿಗಾಗಿ 15 ಪೈಸೆ, ಶಿಕ್ಷಣಕ್ಕೆ 11 ಪೈಸೆ ತೆಗೆದಿರಿಸಬೇಕು. ಸಮಾಜ ಕಲ್ಯಾಣಕ್ಕೆ 8 ಪೈಸೆ, ಆರೋಗ್ಯಕ್ಕೆ 5 ಪೈಸೆ ವೆಚ್ಚ ಮಾಡಲಿದೆ. ಇತರ ಸಾಮಾಜಿಕ ಸೇವೆಗಳಿಗಾಗಿ 4 ಪೈಸೆ, ನೀರು ಪೂರೈಕೆ ಮತ್ತು ನೈರ್ಮಲ್ಯಕ್ಕೆ 3 ಪೈಸೆಯನ್ನು ಸರ್ಕಾರ ತೆಗೆದಿರಿಸಬೇಕು. ಇದನ್ನೂ ಓದಿ: ಯುವಸ್ನೇಹಿ, ಬದುಕಿನ ದಾರಿ ಯೋಜನೆ ಪ್ರಕಟ – ಯುವಜನತೆಗೆ ಸಿಗುತ್ತೆ ಹಣ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031886 0 0 0
<![CDATA[Article 370 ರದ್ದು- ವಿಚಾರಣೆ ನಡೆಸುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ: ಸಿಜೆಐ ಡಿವೈ ಚಂದ್ರಚೂಡ್]]> https://publictv.in/cji-dy-chandrachud-on-listing-plea-against-abrogation-of-article-370/ Fri, 17 Feb 2023 07:29:58 +0000 https://publictv.in/?p=1031909 ನವದೆಹಲಿ: ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರ (Jammu Kashmir) ಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಪಟ್ಟಿ ಮಾಡುವ ಬಗ್ಗೆ ನಾವು ಅಂತಿಮ ತಿರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಿಜೆಐ ಡಿವೈ ಚಂದ್ರಚೂಡ್ (CJI DY Chandrachud) ಹೇಳಿದ್ದಾರೆ.

ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಮುಂದೆ ವಿಷಯ ಪ್ರಸ್ತಾಪಿಸಿದ ಹಿರಿಯ ವಕೀಲ ರಾಜು ರಾಮಚಂದ್ರನ್ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ 20ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂ ಕೋರ್ಟ್‍ನಲ್ಲಿ ಬಾಕಿ ಉಳಿದಿವೆ. ಇವುಗಳ ವಿಚಾರಣೆ ನಡೆಯಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಭಾರತದಲ್ಲಿದ್ದ ಮೂರರ ಪೈಕಿ ಎರಡು ಟ್ವಿಟ್ಟರ್ ಕಚೇರಿ ಬಂದ್!

ಮಾರ್ಚ್ 2020 ರಲ್ಲಿ ಸುಪ್ರೀಂಕೋರ್ಟ್ (Supreme Court) ನ 5 ನ್ಯಾಯಾಧೀಶರ ಸಾಂವಿಧಾನಿಕ ಪೀಠವು ವಿಚಾರಣೆ ನಡೆಸಿದ್ದರು. ಅರ್ಜಿದಾರರು ಏಳು ಮಂದಿ ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಲು ಮನವಿ ಮಾಡಲಾಗಿತ್ತು. ಆದರೆ ಏಳು ಮಂದಿ ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಲು ಸಾಂವಿಧಾನಿಕ ಪೀಠ ನಿರಾಕರಿಸಿತ್ತು.

370 ನೇ ವಿಧಿಯ ವ್ಯಾಖ್ಯಾನದೊಂದಿಗೆ ವ್ಯವಹರಿಸಿದ ಅರ್ಜಿದಾರರು ಪ್ರೇಮ್ ನಾಥ್ ಕೌಲ್ ವರ್ಸಸ್ ಸ್ಟೇಟ್ ಆಫ್ ಜಮ್ಮು ಮತ್ತು ಕಾಶ್ಮೀರ ಮತ್ತು ಸಂಪತ್ ಪ್ರಕಾಶ್ ವರ್ಸಸ್ ಸ್ಟೇಟ್ ಆಫ್ ಜಮ್ಮು ಮತ್ತು ಕಾಶ್ಮೀರ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ನೀಡಿದ ಎರಡು ತೀರ್ಪುಗಳು ಸಂಘರ್ಷದಲ್ಲಿದೆ ಎಂದು ಅರ್ಜಿದಾರರು ವಾದಿಸಿದರು. ಆದರೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದ 5 ನ್ಯಾಯಾಧೀಶರ ಪೀಠವು ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಲು ನಿರಾಕರಿಸಿತು, ಎರಡು ತೀರ್ಪುಗಳ ನಡುವೆ ಯಾವುದೇ ಸಂಘರ್ಷವಿಲ್ಲ ಎಂದು ಪೀಠ ಹೇಳಿತ್ತು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031909 0 0 0
<![CDATA[ಸ್ತ್ರೀಶಕ್ತಿ ಗುಂಪುಗಳಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ - ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ.]]> https://publictv.in/loan-at-zero-interest-rate-to-women-power-groups-rs-500-per-month-to-landless-women-agricultural-workers/ Fri, 17 Feb 2023 07:51:12 +0000 https://publictv.in/?p=1031910 ಬೆಂಗಳೂರು: ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸುವುದನ್ನು ಪ್ರೋತ್ಸಾಹಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ಉದ್ದೇಶಕ್ಕೆ ಹಿಂದಿನ ವರ್ಷದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿಯಲ್ಲಿ ಸ್ವಸಹಾಯ ಗುಂಪುಗಳಿಗೆ ಬಂಡವಾಳ ನಿಧಿ ನೀಡಲು ಅವಕಾಶ ಮಾಡಲಾಗಿತ್ತು ಹಾಗೂ ಸಹಕಾರ ವಲಯದಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಾಲ ಒದಗಿಸಲು ಅವಕಾಶ ನೀಡಲಾಗಿದೆ. ಧ್ಯೇಯೋದ್ದೇಶ ಮುಂದುವರೆಸುತ್ತಾ ನಮ್ಮ ಸರ್ಕಾರವು `ಗೃಹಿಣಿ ಶಕ್ತಿ' ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಬಜೆಟ್ ಮುಖ್ಯಾಂಶಗಳು ಕುಟುಂಬ ನಿರ್ವಹಣೆಯೊಂದಿಗೆ ಮನೆಯ ಆರ್ಥಿಕ ಸುಧಾರಣೆಗಾಗಿ ಶ್ರಮಿಸುವ ಮಹಿಳಾ ಕೃಷಿ ಕಾರ್ಮಿಕರ ಕುರಿತು ನಮ್ಮ ಸರ್ಕಾರ ಹೊಂದಿರುವ ಕಾಳಜಿಯ ಪ್ರತೀಕವಾಗಿ, ಶ್ರಮ ಶಕ್ತಿ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗುವುದು. ಈ ಯೋಜನೆಯಡಿ ರಾಜ್ಯ ಸರ್ಕಾರವು ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ. ಗಳ ಸಹಾಯ ಧನವನ್ನು ಡಿ.ಬಿ.ಟಿ. ಮೂಲಕ ನೀಡಲಿದೆ. ಇದನ್ನೂ ಓದಿ: ಬಿಜೆಪಿ ಸರ್ಕಾರದ ಕಡೇ ಬಜೆಟ್- ಬೊಮ್ಮಾಯಿ ಬಜೆಟ್‌ನಲ್ಲಿ ಏನಿರಬಹುದು?

ಗೃಹಿಣಿಯರಿಗೆ ಮನೆಯಲ್ಲಿಯೇ ಲಾಭದಾಯಕ ಉದ್ಯಮ (Home based Industry) ಪ್ರಾರಂಭಿಸಲು ಅನುವಾಗುವಂತೆ ಪ್ರಸಕ್ತ ವರ್ಷದಲ್ಲಿ ಒಂದು ಲಕ್ಷ ಮಹಿಳೆಯರಿಗೆ ಉಚಿತವಾಗಿ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲಾಗುವುದು.

ಬಾಲಕಿಯರು ಮತ್ತು ಮಹಿಳೆಯರ ಸಬಲೀಕರಣದ (Women empowerment) ಕುರಿತು life cycle approach ಹೊಂದಲು ನಿರ್ಧರಿಸಲಾಗಿದೆ. ಅಪೌಷ್ಟಿಕತೆ ಮತ್ತು ರಕ್ತಹೀನತೆ ತಡೆಯಲು 'ಆರೋಗ್ಯ ಪುಷ್ಟಿ' ಯೋಜನೆಯಡಿ ಮಾತೃಪೂರ್ಣ ಯೋಜನೆಯಂತೆ ಅರ್ಹ ವಿವಾಹಿತ ಮಹಿಳೆಯರಿಗೆ ಅಂಗನವಾಡಿಗಳಲ್ಲಿ ಬಿಸಿಯೂಟ ಮತ್ತು Prophylactic IFA ಮಾತ್ರೆಗಳನ್ನು ಜೀವಿತಾವಧಿಯಲ್ಲಿ ಒಂದು ಬಾರಿ ಗರಿಷ್ಠ 6 ತಿಂಗಳ ಅವಧಿಗೆ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಒದಗಿಸಲಾಗುವುದು. ಈ ಯೋಜನೆಯಡಿ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಒತ್ತು ನೀಡಲಾಗುವುದು.

ರಾಜ್ಯದ ಸಂಘಟಿತ ವಲಯದಲ್ಲಿ ದುಡಿಯುವ ಮಹಿಳೆಯರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಒದಗಿಸಲು ಉದ್ದೇಶಿಸಲಾಗಿದೆ. ರಾಜ್ಯದ ಒಟ್ಟು 30 ಲಕ್ಷ ಮಹಿಳೆಯರಿಗೆ ಸಹಾಯವಾಗುವ ಈ ಯೋಜನೆಗೆ 1,000 ಕೋಟಿ ರೂ. ಗಳನ್ನು ಒದಗಿಸಲಾಗುವುದು.

ರಾಜ್ಯದಲ್ಲಿನ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರಿಗೆ `ವಿದ್ಯಾವಾಹಿನಿ' ಎಂಬ ಯೋಜನೆಯಡಿಯಲ್ಲಿ 350 ಕೋಟಿ ರೂ. ವೆಚ್ಚದಲ್ಲಿ ಉಚಿತ ಬಸ್ ಪಾಸ್ ಸೌಲಭ್ಯವನ್ನು ಒದಗಿಸಲು ನಿರ್ಧರಿಸಲಾಗಿದೆ. ಇದರಿಂದ ರಾಜ್ಯದಲ್ಲಿನ ಒಟ್ಟು 8 ಲಕ್ಷ ಹೆಣ್ಣು ಮಕ್ಕಳ ಶಿಕ್ಷಣಕ್ಕೆ (Education)  ಅನುಕೂಲವಾಗಲಿದೆ. ಇದನ್ನೂ ಓದಿ: ಬಜೆಟ್‌ನಲ್ಲಿ ಬ್ರಾಹ್ಮಣ ಅಭಿವೃದ್ಧಿ ನಿಗಮಕ್ಕೆ 10 ಕೋಟಿ ಅನುದಾನ: ಬೊಮ್ಮಾಯಿ ಭರವಸೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031910 0 0 0
<![CDATA[ಗುರುಪುರ, ನೇತ್ರಾವತಿಯಲ್ಲಿ ಸಂಚರಿಸಲಿದೆ ಬಾರ್ಜ್ - ಬೈಂದೂರಿನಲ್ಲಿ ಮರೀನಾ ಅಭಿವೃದ್ಧಿ]]> https://publictv.in/barge-will-travel-at-gurupur-netravati-river-basavaraj-bommai-announce-in-budget-2023/ Fri, 17 Feb 2023 07:32:32 +0000 https://publictv.in/?p=1031911 ಬೆಂಗಳೂರು: ಗುರುಪುರ ಮತ್ತು ನೇತ್ರಾವತಿ ನದಿಗಳ (Netravati River) ಪಾತ್ರದಲ್ಲಿ ಜಲಸಾರಿಗೆ ಸಂಪರ್ಕವನ್ನು ಕಲ್ಪಿಸಲು ಬಾರ್ಜ್‌ಗಳ ಸೇವೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಪ್ರಾರಂಭಿಸಲಾಗುವುದು ಎಂದು ಸಿಎಂ ಬೊಮ್ಮಾಯಿ (Basavaraj Bommai) ಪ್ರಕಟಿಸಿದರು.

ತಮ್ಮ ಬಜೆಟ್ ಭಾಷಣದಲ್ಲಿ, ಬಾಗಲಕೋಟೆ- ಕಂಕಣವಾಡಿ- ಕದಮ್‌ಪುರ, ಕಲಬುರಗಿ- ಸನ್ನತಿ, ಶಿವಮೊಗ್ಗ- ಕೊಗರು- ಶಿಗ್ಲು, ಮಂಗಳೂರು- ಹಂಗಾರಕಟ್ಟೆಯಲ್ಲಿ ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಹೊಸ ಲೈಟ್ ಕಾರ್ಗೋ ಟ್ರಾನ್ಸ್‌ಪೋರ್ಟ್‌ (LCT) ಬೋಟ್ ಸೇವೆಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಮುಖ್ಯಾಂಶಗಳು: ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಮಾಜಾಳಿಯಲ್ಲಿ ಅತ್ಯಾಧುನಿಕ ಮೀನುಗಾರಿಕಾ ಬಂದರನ್ನು ನಿರ್ಮಿಸಲು 275 ಕೋಟಿಯ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಿ, ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಮತ್ತು ಸಾಗರಮಾಲಾ ಯೋಜನೆಗಳಡಿಯಲ್ಲಿ ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದನ್ನೂ ಓದಿ: ಬೊಮ್ಮಾಯಿ ಬಜೆಟ್ : ಶಂಕರ್ ನಾಗ್ ಹೆಸರಿನಲ್ಲಿ ಟ್ಯಾಕ್ಸಿ, ಆಟೋ ನಿಲ್ದಾಣ

ಹಂಗಾರಕಟ್ಟೆ ಮತ್ತು ಉಡುಪಿಯಲ್ಲಿ, ಕೊಚ್ಚಿನ್ ಶಿಪ್‌ಯಾರ್ಡ್ಸ್ ಲಿಮಿಟೆಡ್‌ರವರಿಂದ ದೋಣಿ ನಿರ್ಮಾಣವನ್ನು ಪ್ರಾರಂಭಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಹಳೆ ಮಂಗಳೂರು ಬಂದರಿನಲ್ಲಿ ಹೆಚ್ಚುವರಿ ಶಿಪ್‌ಯಾರ್ಡ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗುವುದು. ಇದು ಕರಾವಳಿ ಪ್ರದೇಶದಲ್ಲಿ ಕೈಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳ ಬೆಳವಣಿಗೆಗೆ ಪೂರಕವಾಗಲಿದೆ.

ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮವನ್ನು (Tourism) ಉತ್ತೇಜಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದೊಂದಿಗೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಮರೀನಾವನ್ನು ಅಭಿವೃದ್ಧಿಪಡಿಸಲಾಗುವುದು. ಇದನ್ನೂ ಓದಿ: Karnataka Budget 2023ː ಬೆಂಗ್ಳೂರು ಅಭಿವೃದ್ಧಿಗೆ 9,698 ಕೋಟಿ – ಪ್ರತಿ ವಾರ್ಡ್‌ನಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ

ಮಾನ್ಯ ಪ್ರಧಾನ ಮಂತ್ರಿಗಳ ಆಶಯದಂತೆ, ಬ್ಲೂ ಎಕೊನಾಮಿಯ ಅಭಿವೃದ್ಧಿಗಾಗಿ ಎಡಿಬಿ ಸಹಯೋಗದೊಂದಿಗೆ ಅಂದಾಜು 1,100 ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರವು ಉದ್ದೇಶಿಸಿದೆ.

ಕರಾವಳಿ ಪ್ರದೇಶದಲ್ಲಿ ಜನರ ಸುಗಮ ಸಂಚಾರಕ್ಕಾಗಿ ಮತ್ತು ವಾಣಿಜ್ಯ ವ್ಯವಹಾರಗಳನ್ನು ಉತ್ತಮಗೊಳಿಸಲು ಮಂಗಳೂರು- ಕಾರವಾರ- ಗೋವಾ- ಮುಂಬಯಿ ವಾಟರ್‌ವೇಸ್ ಅನ್ನು ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031911 0 0 0
<![CDATA[ʻಪಠಾಣ್‌ʼ ಬಳಿಕ ಮತ್ತೆ ಒಂದೇ ಸಿನಿಮಾದಲ್ಲಿ ಸಲ್ಮಾನ್- ಶಾರುಖ್ ಖಾನ್]]> https://publictv.in/bollywood-super-star-salman-khan-and-sharukh-khan-new-film-update/ Fri, 17 Feb 2023 07:49:48 +0000 https://publictv.in/?p=1031918 ಬಾಲಿವುಡ್‌ನಲ್ಲಿ (Bollywood) ಖಾನ್‌ಗಳದ್ದೇ ದರ್ಬಾರ್ ನಡೆಯುತ್ತಿದೆ. ಶಾರುಖ್ (Sharukh Khan) ಮತ್ತು ಸಲ್ಮಾನ್ ಖಾನ್ (Salman Khan) ಸಿನಿಮಾಗಳಿಗೆ ಬಿಟೌನ್‌ನಲ್ಲಿ ಭರ್ಜರಿ ಡಿಮ್ಯಾಂಡ್‌ ಇದೆ. ಇತ್ತೀಚಿನ `ಪಠಾಣ್' (Pathan)  ಚಿತ್ರದಲ್ಲಿ ಶಾರುಖ್‌ಗೆ ಬ್ಯಾಡ್ ಬಾಯ್ ಸಲ್ಮಾನ್  ಸಾಥ್ ನೀಡಿದ್ದರು. ಈಗ ಮತ್ತೆ ಹೊಸ ಚಿತ್ರಕ್ಕಾಗಿ ಬಾದಷಾ ಮತ್ತು ಸಲ್ಲು ಬಾಯ್ ಒಂದಾಗುತ್ತಿದ್ದಾರೆ.

`ಪಠಾಣ್' (Pathan) ಸಿನಿಮಾದ ಗೆಲುವಿನಿಂದ ಬಾಲಿವುಡ್‌ಗೆ ಹೊಸ ಶಕ್ತಿ ನೀಡಿತ್ತು. ಪಠಾಣ್‌ಗೆ ಸಲ್ಮಾನ್ ಎಂಟ್ರಿಯಿಂದ ಚಿತ್ರಕ್ಕೆ ತೂಕ ಹೆಚ್ಚಿಸಿತ್ತು. ಇವರಿಬ್ಬರ ಕಾಂಬಿನೇಷನ್ ಸಿನಿಮಾದಲ್ಲಿ ಕಮಾಲ್ ಮಾಡಿತ್ತು. ಇದೀಗ ಮತ್ತೆ ಈ ಖಿಲಾಡಿ ಜೋಡಿ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಇದನ್ನೂ ಓದಿ: ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಮಿಂಚಿದ `ಜೋಶ್’ ನಟಿ ಪೂರ್ಣ

ಸಲ್ಮಾನ್ ಖಾನ್-ಕತ್ರಿನಾ ಕೈಫ್ (Katrina Kaif) ನಟನೆಯ ಬಹುನಿರೀಕ್ಷಿತ ಸಿನಿಮಾ `ಟೈಗರ್ 3' ಸಿನಿಮಾದಲ್ಲಿ `ಪಠಾಣ್' ಸೂಪರ್ ಸ್ಟಾರ್ ಶಾರುಖ್ ಖಾನ್ ಕೂಡ ಮೇಜರ್ ರೋಲ್‌ನಲ್ಲಿ ನಟಿಸುತ್ತಿದ್ದಾರೆ. `ಟೈಗರ್ 3' (Tiger-3)ಅಡ್ಡಾಗೆ ಶಾರುಖ್‌ ಎಂಟ್ರಿಯಾಗುತ್ತಿದೆ. ಸಿನಿಮಾದಲ್ಲಿ ಶಾರುಖ್ ಎಂಟ್ರಿಯಿಂದ ಬಿಗ್ ಟ್ವಿಸ್ಟ್ ಸಿಗಲಿದೆ ಎಂಬ ಮಾಹಿತಿ ಇದೀಗ ಹೊರಬಿದ್ದಿದೆ.

`ಟೈಗರ್ 3' ಸಿನಿಮಾದಲ್ಲಿ ವಿಭಿನ್ನ ಕಥೆಯಾಗಿದ್ದು, ಸಲ್ಮಾನ್ ಖಾನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸಲ್ಮಾನ್‌ಗೆ ಕತ್ರಿನಾ ನಾಯಕಿಯಾಗಿ ನಟಿಸಿದ್ದಾರೆ. ಯಶ್ ರಾಜ್ ಫಿಲ್ಮ್ಸ್‌ ನಿರ್ಮಾಣದಲ್ಲಿ ಸಿನಿಮಾ ಮೂಡಿ ಬಂದಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031918 0 0 0
<![CDATA['ಪಠಾಣ್' ಸಿನಿಮಾ ಏಟಿಗೆ, ಸಖತ್ ತಿರುಗೇಟು ನೀಡಿದ 'ಶೆಹ್ಜಾದ' ಟೀಮ್]]> https://publictv.in/the-team-of-shehzada-gave-a-strong-response-to-the-movie-pathan/ Fri, 17 Feb 2023 07:49:47 +0000 https://publictv.in/?p=1031925 ಹೊಸ ಸಿನಿಮಾವೊಂದನ್ನು ತುಳಿಯಲು ಪಠಾಣ್ (Pathan) ಟೀಮ್ ಮಸಲತ್ತು ಮಾಡಿತಾ? ಇಂಥದ್ದೊಂದು ಆರೋಪ ಪಠಾಣ್ ತಂಡದ ಮೇಲೆ ಮಾಡಲಾಗಿತ್ತು. ಶಾರುಖ್ ಖಾನ್ (Shah Rukh Khan) ಮತ್ತು ದೀಪಿಕಾ ಪಡುಕೋಣೆ (Deepika Padukone) ಕಾಂಬಿನೇಷನ್ ನ ಪಠಾಣ್ ಸಿನಿಮಾ ಈಗಾಗಲೇ ಬಾಕ್ಸ್ ಆಫೀಸಿನಲ್ಲಿ 1000 ಕೋಟಿ ಕ್ಲಬ್ ತಲುಪಿದೆ. ಇನ್ನೂ ಹಲವು ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕೂಡ ಕಾಣುತ್ತಿದೆ. ಆದರೂ, ಹಣದಾಹ ನಿಂತಿಲ್ಲ ಎನ್ನುವ ಆರೋಪ ಮಾಡಿದ ಶೆಹ್ಜಾದ ಟೀಮ್.

ಈ ವಾರ ಕಾರ್ತಿಕ್ ಆರ್ಯನ್ ಮತ್ತು ಕೃತಿ ಸೆನನ್ ಕಾಂಬಿನೇಷನ್ ನ ‘ಶೆಹ್ಜಾದ’ (Shehzad) ಸಿನಿಮಾ ಬಿಡುಗಡೆ ಆಗಿದೆ. ಈ ಸಿನಿಮಾವನ್ನು ಹಣೆಯುವುದಕ್ಕಾಗಿಯೇ ಪಠಾಣ್ ಸಿನಿಮಾ ಏಕಾಏಕಿ ತನ್ನ ಟಿಕೆಟ್ ದರವನ್ನು ಕಡಿಮೆ ಮಾಡಿದೆ. ಇಂದು ಪಠಾಣ್ ಸಿನಿಮಾವನ್ನು ಕೇವಲ ರೂ.110ಕ್ಕೆ ನೋಡಬಹುದು ಎಂದು ಪೊಸ್ಟರ್ ರಿಲೀಸ್ ಮಾಡಿದೆ. ಸಡನ್ನಾಗಿ ಟಿಕೆಟ್ ಬೆಲೆ ಕಡಿಮೆ ಮಾಡುವುದಕ್ಕೆ ಕಾರಣ, ಹೊಸ ಸಿನಿಮಾ ಬಿಡುಗಡೆ. ಇದನ್ನೂ ಓದಿ: ಮಲಯಾಳಂ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾದ ರಾಜ್ ಬಿ ಶೆಟ್ಟಿ

ಪಠಾಣ್ ಇಂಥದ್ದೊಂದು ನಡೆಯನ್ನು ಘೋಷಿಸುತ್ತಿದ್ದಂತೆಯೇ ಶೆಹ್ಜಾದ್ ಟೀಮ್ ಕೂಡ ಸುಮ್ಮನೆ ಕೂತಿಲ್ಲ. ಅದು ಕೂಡ ಭರ್ಜರಿಯಾಗಿಯೇ ತಿರುಗೇಟು ನೀಡಿದೆ. ಒಂದು ಟಿಕೆಟ್ ಕೊಂಡರೆ ಮತ್ತೊಂದು ಟಿಕೆಟ್ ಉಚಿತ ಎಂದು ಘೋಷಣೆ ಮಾಡಿದೆ. ಈ ಮೂಲಕ ಪಠಾಣ್‍ ಗೆ ಅದು ಮುಟ್ಟಿ ನೋಡಿಕೊಳ್ಳುವಂತಹ ಏಟನ್ನೇ ನೀಡಿದೆ.

ಈ ಟಿಕೆಟ್ ಸಮರವನ್ನು ಬಾಲಿವುಡ್ ತುಂಬಾ ಸೂಕ್ಷ್ಮವಾಗಿ ಗಮನಿಸಿದ್ದು, ಈ ರೀತಿಯ ಪೈಪೋಟಿ ಯಾರಿಗೂ ಸರಿಯಾದದ್ದು ಅಲ್ಲ ಎಂದಿದೆ. ಸಿನಿ ಪಂಡಿತರು ಇದರಿಂದ ಮುಂದೆ ಆಗುವ ಅನಾಹುತದ ಲೆಕ್ಕಾಚಾರವನ್ನೂ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಅದರಲ್ಲೂ ನೆಟ್ಟಿಗರು ಪಠಾಣ್ ನಡೆಯನ್ನು ಖಂಡಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031925 0 0 0
<![CDATA[ಕಿವಿ ಮೇಲೆ ಹೂ ಇಟ್ಟುಕೊಂಡು ಬಂದ ಕೈ ನಾಯಕರು: ಬಜೆಟ್‌ ಮಂಡನೆ ಮುನ್ನವೇ ಗದ್ದಲ]]> https://publictv.in/karnataka-budget-kiwi-mele-hoova-says-congress-members-former-cm-siddaramaiah-seen-wearing-chanduhoova-inside-assembly/ Fri, 17 Feb 2023 08:03:10 +0000 https://publictv.in/?p=1031937 ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಬಜೆಟ್‌ (Budget) ಮಂಡನೆಯ ದಿನ ಕಾಂಗ್ರೆಸ್‌ ನಾಯಕರು ಕಿವಿ ಮೇಲೆ ಚೆಂಡು ಹೂ ಇಟ್ಟುಕೊಂಡು ಸದನ ಪ್ರವೇಶಿಸಿದ್ದು ವಿಶೇಷವಾಗಿತ್ತು.

ಕೇಸರಿ ಬಣ್ಣದ ಹೂವು ಇಟ್ಟುಕೊಂಡು ಸದನಕ್ಕೆ ಬಂದಿದ್ದರಿಂದ ಕೆಲಹೊತ್ತು ಕಲಾಪದಲ್ಲಿ ಗದ್ದಲ ಉಂಟಾಯಿತು. ಸಿದ್ಧರಾಮಯ್ಯ (Siddaramaiah) ಅವರು ಕಿವಿ ಮೇಲೆ ಹೂವು (Kiwi Mele Hoova) ಇಟ್ಟುಕೊಂಡು ಬಂದಿದ್ದಕ್ಕೆ ಸಚಿವ ಅಶೋಕ ಆಕ್ಷೇಪ ವ್ಯಕ್ತಪಡಿಸಿದರು.

ಈ ವೇಳೆ ಸಿಎಂ ಬೊಮ್ಮಾಯಿ (CM Bommai) ಅವರು, ಇಷ್ಟು ದಿನ ಅವರು ಜನರ ಕಿವಿ ಮೇಲೆ ಹೂ ಇಟ್ಟಿದ್ದರು. ಈಗ ಅವರೇ ಕಿವಿ ಮೇಲೆ ಹೂವು ಇಟ್ಟುಕೊಂಡಿದ್ದಾರೆ. ಮುಂದೆ ಜನ ಇವರ ಕಿವಿ ಮೇಲೆ ಹೂ ಇಡುತ್ತಾರೆ ಎಂದು ಛೇಡಿಸಿದರು.

ಬೊಮ್ಮಾಯಿ ಮಾತಿಗೆ ಗರಂ ಆದ ಸಿದ್ದರಾಮಯ್ಯ, ನೀವು ಜನರ ಕಿವಿ ಮೇಲೆ ಹೂವಿಡುತ್ತಿದ್ದೀರಿ. ಈ ಬಜೆಟ್‌ ಮೂಲಕ ಇವರು 7 ಕೋಟಿ ಜನರ ಕಿವಿ ಮೇಲೆ ಹೂ ಇಡುತ್ತಿದ್ದಾರೆ ಎಂದು ತಿಳಿಸಲು ನಾವು ಹೂ ಇಟ್ಟುಕೊಂಡು ಬಂದಿದ್ದೇವೆ ಎಂದು ಸರ್ಕಾರದ ವಿರುದ್ಧ ಸಿಟ್ಟು ಹೊರ ಹಾಕಿದರು.  ಇದನ್ನೂ ಓದಿ: ಸರ್ಕಾರಿ ಪಿಯು, ಡಿಗ್ರಿ ಕಾಲೇಜಿನಲ್ಲಿ ಉಚಿತ ಶಿಕ್ಷಣ – 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ

ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರು ಭಾರೀ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಕಾಂಗ್ರೆಸ್‌ ನಾಯಕರು ತಿರುಗೇಟು ನೀಡಿದ್ದರಿಂದ ಬಜೆಟ್‌ ಮಂಡನೆಗೂ ಮೊದಲೇ ಗದ್ದಲ ಉಂಟಾಯಿತು.

ಈ ಸಂದರ್ಭದಲ್ಲಿ ಸ್ಪೀಕರರ್‌ ಕಾಗೇರಿ, ಇಷ್ಟುದಿನ ಸಿದ್ದರಾಮಯ್ಯ ಕೇಸರಿ ಬಣ್ಣ ನಿಮ್ಮ ಪಕ್ಷದ್ದು ಎನ್ನುತ್ತಿದ್ದರು. ಆದರೆ ಇಂದು ಇಂದು ಕೇಸರಿ ಬಣ್ಣದ ಹೂ ಇಟ್ಟುಕೊಂಡು ಬಂದಿದ್ದಾರೆ ಎಂದು ಹೇಳಿ ಕಾಲೆಳೆದರು. ಕೊನೆಗೆ ಸ್ಪೀಕರ್‌ ಎರಡೂ ಕಡೆಯ ಸದಸ್ಯರನ್ನು ಸಮಾಧಾನ ಪಡಿಸಿ ಬಜೆಟ್‌ ಮಂಡನೆಗೆ ಅವಕಾಶ ಕಲ್ಪಿಸಿದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031937 0 0 0
<![CDATA[ರಾಜ್ಯ ಬಜೆಟ್‌ನಲ್ಲಿ ಮಠಗಳಿಗಿಲ್ಲ ನೇರ ಅನುದಾನ]]> https://publictv.in/karnataka-budget-2023-government-announce-funds-to-temple-maths/ Fri, 17 Feb 2023 08:26:27 +0000 https://publictv.in/?p=1031941 ಬೆಂಗಳೂರು: ಈ ಬಾರಿ ರಾಜ್ಯ ಬಜೆಟ್‌ನಲ್ಲಿ (Karnataka Budget 2023) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಯಾವುದೇ ಮಠಮಾನ್ಯಗಳಿಗೆ ನೇರ ಅನುದಾನ ನೀಡಿಲ್ಲ. ಬದಲಾಗಿ ಧಾರ್ಮಿಕ ದತ್ತಿ ಇಲಾಖೆಯಡಿ 1,000 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.

ಧಾರ್ಮಿಕ ದತ್ತಿ ಇಲಾಖೆಯಡಿ 2022-23ನೇ ಸಾಲಿಗೆ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಒಟ್ಟು 425 ಕೋಟಿ ರೂ. ಅನುದಾನ ನೀಡಲಾಗಿತ್ತು. ಅಂತೆಯೇ ಮುಂದಿನ 2 ವರ್ಷಗಳಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರಕ್ಕಾಗಿ ನಮ್ಮ ಸರ್ಕಾರ 1,000 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು. ಇದನ್ನೂ ಓದಿ: Karnataka Budget 2023ː ಬೆಂಗ್ಳೂರು ಅಭಿವೃದ್ಧಿಗೆ 9,698 ಕೋಟಿ – ಪ್ರತಿ ವಾರ್ಡ್‌ನಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ

ಜಗತ್ತಿಗೆ ಸಂಸತ್ತಿನ ಪರಿಕಲ್ಪನೆಯನ್ನು ಪರಿಚಯಿಸಿದ ಬಸವಾದಿ ಶರಣರು ಸ್ಥಾಪಿಸಿದ ಅನುಭವ ಮಂಟಪದ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳ ಇನಾಂ ಜಮೀನುಗಳ ವರ್ಷಾಶನವನ್ನು 48,000 ರೂ.ನಿಂದ 60,000 ರೂ.ಗೆ ಹೆಚ್ಚಿಸಲಾಗುವುದು. ಈ ಸೌಲಭ್ಯದಿಂದ 3,721 ಸಂಸ್ಥೆಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬೊಮ್ಮಾಯಿ ಬಜೆಟ್ : ಶಂಕರ್ ನಾಗ್ ಹೆಸರಿನಲ್ಲಿ ಟ್ಯಾಕ್ಸಿ, ಆಟೋ ನಿಲ್ದಾಣ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031941 0 0 0
<![CDATA[ಆಗ ಭಾಯ್, ಈಗ ಪತಿ: ಟ್ರೋಲ್ ಆಯ್ತು ನಟಿ ಸ್ವರಾ ಭಾಸ್ಕರ್ ಪೋಸ್ಟ್]]> https://publictv.in/swara-bhasker-gets-trolled-for-old-tweet-calling-husband-fahad-ahmad-bhai/ Fri, 17 Feb 2023 08:36:38 +0000 https://publictv.in/?p=1031947 ಬಾಲಿವುಡ್ (Bollywood) ನಟಿ ಸ್ವರಾ ಭಾಸ್ಕರ್ (Swara Bhaskar) ರಿಜಿಸ್ಟರ್ ಮ್ಯಾರೇಜ್ ಆಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಬೆನ್ನಲ್ಲೇ ನಟಿಯ ಪೋಸ್ಟ್ ವೈರಲ್ ಆಗಿದೆ. ಸಹೋದರ ಎಂದು ಕರೆದವನ ಜೊತೆ ಸ್ವರಾ ಮದುವೆಯಾಗಿರುವುದರ ಬಗ್ಗೆ ನಟಿಗೆ ನೆಟ್ಟಿಗರು ಸೋಷಿಯಲ್‌ ಮೀಡಿಯಾದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

ನಟಿ ಸ್ವರಾ ಭಾಸಕರ್ ಸದ್ದಿಲ್ಲದೇ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದಾರೆ. ಪೊಲಿಟಿಕಲ್ ಲೀಡರ್ ಫಹಾದ್ ಜೊತೆ ನಟಿ ಸ್ವರಾ ಅವರು ವಿಶೇಷ ಕಾಯ್ದೆಯಡಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದಾರೆ. ಈ ವರ್ಷ ಜ.6ರಂದು ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಈ ಬೆನ್ನಲ್ಲೇ ನಟಿಯ ಹಳೆಯ ಪೋಸ್ಟ್ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ.

 
View this post on Instagram
 

A post shared by Swara Bhasker (@reallyswara)

ಸ್ವರಾ ಪತಿಯನ್ನು ಅಣ್ಣ ಎಂದು ಕರೆದಿದ್ದ ಹಳೆಯ ಟ್ವೀಟ್ ವೈರಲ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಮದುವೆಗೂ 10 ದಿನಗಳ ಹಿಂದೆ ಸ್ವರಾ ಭಾಸ್ಕರ್ ಟ್ವೀಟ್ ಮಾಡಿ, ಅಹ್ಮದ್‌ಗೆ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದರು. ಹುಟ್ಟುಹಬ್ಬದ ಶುಭಾಶಯಗಳು ಫಹಾದ್ ಮಿಯಾನ್. ಸಹೋದರನ ವಿಶ್ವಾಸವು ಹಾಗೇ ಉಳಿಯಲಿ ಎಂದು ಹೇಳಿದ್ದರು. ನೀವು ಈಗ ಮದುವೆಯಾಗಿ, ಹುಟ್ಟುಹಬ್ಬದ ಶುಭಾಶಯಗಳು ಎಂದು ಹೇಳಿದ್ದರು. ಈ ಹಳೆಯ ಟ್ವೀಟ್ (Tweet) ಸಿಕ್ಕಾಪಟ್ಟೆ ವೈರಲ್ ಆಗಿದೆ.

ಹಳೆಯ ಪೋಸ್ಟ್‌ಗೆ ಸಹೋದರ ಮತ್ತು ಸಹೋದರಿ ಇಬ್ಬರಿಗೂ ಸಂತೋಷದ ವೈವಾಹಿಕ ಎಂದು ಒಬ್ಬ ಕಾಮೆಂಟ್ ಮಾಡಿದ್ದಾರೆ. ಮತ್ತೋರ್ವ ಕಾಮೆಂಟ್ ಮಾಡಿ ಕೇವಲ 15 ದಿನಗಳಲ್ಲಿ ಅಣ್ಣ ಪತಿಯಾಗಿದ್ದಾನೆ ಎಂದು ಹೇಳಿದ್ದಾರೆ. ಒಮ್ಮೆ ಅಣ್ಣ ಮತ್ತೊಮ್ಮ ಪ್ರೇಮಿ ಎಂದು ಮತ್ತೋರ್ವ ಹೇಳಿದ್ದಾರೆ. ಸಹೋದರನಾಗಿದ್ದವರು ಪತಿ ಹೇಗೆ ಆದರು ಎಂದು ಸ್ವರಾಗೆ ನೆಟ್ಟಿಗರು ಖಡಕ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ಇನ್ನೂ ಕಳೆದ 2019ರಿಂದ ಫಹಾದ್ ಮತ್ತು ಸ್ವರಾ ಡೇಟಿಂಗ್ ಮಾಡ್ತಿದ್ದರು. ಈ ಬಗ್ಗೆ ಎಲ್ಲೂ ಕೂಡ ರಿವೀಲ್ ಮಾಡದೇ, ಹಲವು ವರ್ಷಗಳ ಪ್ರೀತಿಗೆ ಮದುವೆಯಾಗುವ ಮೂಲಕ ಗುಡ್ ನ್ಯೂಸ್ ನೀಡಿದ್ದಾರೆ. ಸಮಾಜವಾದಿ ಪಕ್ಷದ ಮಹಾರಾಷ್ಟ್ರ ಘಟಕದಲ್ಲಿ ಅಧ್ಯಕ್ಷರಾಗಿ ಫಹಾದ್ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031947 0 0 0
<![CDATA[ಗುಂಡಿಟ್ಟು ಕೊಲ್ತೀನಿ, ಕಸ ಗುಡಿಸ್ತೀನಿ ಎಂದವನು ಎಲ್ಲಿ ಹೋದ?- ಅಶ್ವಥ್ ವಿರುದ್ಧ ಡಿಕೆಶಿ ವಾಗ್ದಾಳಿ]]> https://publictv.in/dk-shivakumar-lashesh-out-at-ashwath-narayan-in-bengaluru/ Fri, 17 Feb 2023 08:53:31 +0000 https://publictv.in/?p=1031955 ಬೆಂಗಳೂರು: ಗುಂಡಿಟ್ಟು ಕೊಲ್ತೀನಿ, ಕಸ ಗುಡಿಸ್ತೀನಿ ಎಂದವನು ಎಲ್ಲಿ ಹೋದ ಎಂದು ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ವಾಗ್ದಾಳಿ ನಡೆಸಿದರು.

ಬಜೆಟ್ ಬಳಿಕ ರಾಮನಗರ ವಿಚಾರದಲ್ಲಿ ಅಶ್ವಥ್ ನಾರಾಯಣ್ (Ashwath Narayan) ಮೇಲೆ ಡಿಕೆಶಿ ವಾಗ್ದಾಳಿ ನಡೆಸಿದರು. ಈ ವೇಳೆ ಪಕ್ಕದಲ್ಲೇ ರಾಷ್ಟ್ರೀಯ ಸುದ್ದಿವಾಹಿನಿಗಳಿಗೆ ಅಶ್ವಥ್ ನಾರಾಯಣ್ ಪ್ರತಿಕ್ರಿಯಿಸುತ್ತಿದ್ದರು. ಬಳಿಕ ತೆರಳುವಾಗ ಅಶ್ವತ್ಥನಾರಾಯಣ್ ಅವರನ್ನು ನೋಡಿಕೊಂಡೇ ಡಿಕೆಶಿ ತೆರಳಿದ ಪ್ರಸಂಗ ನಡೆಯಿತು.

ಇತ್ತ ಡಿಕೆಶಿ ವಾಗ್ದಾಳಿ ನಡೆಸುತ್ತಿದ್ದ ಸಂದರ್ಭದಲ್ಲಿ ಅಶ್ವಥ್ ನಾರಾಯಣ್ ಇರುವುದನ್ನ ಆಪ್ತರು ಚೀಟಿ ಬರೆದುಕೊಟ್ಟರು. ಆ ಬಳಿಕ ಆಯ್ತು, ಆಯ್ತು ಎಂದು ಹೇಳುತ್ತಾ ಡಿಕೆಶಿ ಹೊರಟು ಹೋದರು. ಇದನ್ನೂ ಓದಿ: ರಾಜ್ಯ ಬಜೆಟ್‌ನಲ್ಲಿ ಮಠಗಳಿಗಿಲ್ಲ ನೇರ ಅನುದಾನ

ಶುಕ್ರವಾರ (ಇಂದು) ಮುಖ್ಯಮಂತ್ರಿ ಬಸವರಾಜ ರಾಜ್ಯ ಬಜೆಟ್ ಮಂಡಿಸಿದರು. ಈ ವೇಳೆ ಕಾಂಗ್ರೆಸ್ ನಾಯಕರು ಕಿವಿ ಮೇಲೆ ಹೂವು ಇಟ್ಟುಕೊಂಡು ಬಂದಿದ್ದು ಎಲ್ಲರ ಗಮನ ಸೆಳೆದಿತ್ತು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031955 0 0 0
<![CDATA[ಚುನಾವಣಾ ಆಕರ್ಷಣೆಯ ಬಜೆಟ್ ಆಗಿದೆ: ಕುರುಬೂರು ಶಾಂತಕುಮಾರ್]]> https://publictv.in/karnataka-budget-kurubur-shanthakumar-said-a-state-budget-is-an-election-attractive-budget/ Fri, 17 Feb 2023 09:29:23 +0000 https://publictv.in/?p=1031964 ಬೆಂಗಳೂರು: ರಾಜ್ಯ ಬಜೆಟ್ ಚುನಾವಣಾ ಆಕರ್ಷಣೆಯ ಬಜೆಟ್ (Budget) ಆಗಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ (Kurubur Shanthakumar) ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಹಕಾರ ಸಂಘಗಳಲ್ಲಿ ನೀಡುತ್ತಿರುವ ಬಡ್ಡಿ ರಹಿತ ಕೃಷಿ ಸಾಲ 5 ಲಕ್ಷ ರೂ.ಗೆ ಏರಿಕೆ ಮಾಡಿರುವುದು ಸ್ವಾಗತಾರ್ಹ. ಈ ಯೋಜನೆಯನ್ನು ಎಲ್ಲ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೂ ವಿಸ್ತರಿಸಬೇಕು. ಕಳಸಾ ಬಂಡೂರಿ ಯೋಜನೆ ಆರಂಭಕ್ಕೆ 80 ಕೋಟಿ ನೀಡುವುದನ್ನು ಕನಿಷ್ಠ 300 ಕೋಟಿಗೆ ಏರಿಕೆ ಮಾಡಬೇಕು. ಗೃಹಿಣಿಯರಿಗೆ ಮಾಸಿಕ 500 ರೂ. ಸಹಾಯಧನ ನೀಡುತ್ತಿರುವುದು ಒಳ್ಳೆಯ ಯೋಜನೆಯಾಗಿದೆ ಎಂದರು.

50 ಲಕ್ಷ ರೂ. ರೈತರಿಗೆ ಬಿತ್ತನೆ ಬೀಜ, ರಸ ಗೊಬ್ಬರ ಖರೀದಿಸಲು ಸಹಾಯಧನ ನೆರವು ನೀಡುವ ಯೋಜನೆ, ತೆಲಂಗಾಣ ರಾಜ್ಯ ಮಾದರಿಯಲ್ಲಿ ಜಾರಿ ಮಾಡಬೇಕು. ಪ್ರತಿ ವರ್ಷ ಪ್ರತಿ ತಿಂಗಳು ಎಕರೆಗೆ 10,000 ರೂ. ನೀಡುತ್ತಿರುವ ರೀತಿ ನಮ್ಮ ರಾಜ್ಯದಲ್ಲೂ ಜಾರಿಯಾಗಬೇಕು. ಕಾಡುಪ್ರಾಣಿಗಳ ದಾಳಿಯಿಂದ ಜೀವ ಹಾನಿ ಆದವರಿಗೆ ಪರಿಹಾರ 15 ಲಕ್ಷಕ್ಕೆ ಏರಿಕೆ ಮಾಡಿರುವುದು ಸಾಲದು. 50 ಲಕ್ಷ ರೈತ ಕುಟುಂಬಗಳಿಗೆ ಜೀವ ಜ್ಯೋತಿ ವಿಮಾ ಯೋಜನೆ ಜಾರಿ, ತೆಲಂಗಾಣ ಮಾದರಿಯಲ್ಲಿ ಜಾರಿಗೆ ತರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಕೃಷ್ಣ ಮೇಲ್ದಂಡೆ ಅಭಿವೃದ್ಧಿ ಯೋಜನೆಗೆ 5,000 ಕೋಟಿ ಅನುದಾನ, 2,000 ಕೆರೆಗಳ ಅಭಿವೃದ್ಧಿ ಯೋಜನೆ ಅನುಷ್ಠಾನ ಕಾರ್ಯಗತವಾದರೆ ಒಳ್ಳೆಯ ನಿರ್ಧಾರವಾಗಿದೆ. ಕೊರೊನಾ ಸಂಕಷ್ಟದಿಂದ ಸಮಸ್ಯೆ ಎದುರಿಸುತ್ತಿರುವ ರೈತ ಉತ್ಪಾದಕ ಸಂಸ್ಥೆಗಳಿಗೆ ಆರ್ಥಿಕ ನೆರವು 10 ಲಕ್ಷ ಸಹಾಯಧನ ಘೋಷಣೆ ಮಾಡಿರುವುದು ಸ್ವಾಗತಾರ್ಹವಾಗಿದೆ. ಮಂಡ್ಯ ಮೈಶುಗರ್ ಸಕ್ಕರೆ ಕಾರ್ಖಾನೆಯನ್ನು ಉನ್ನತೀಕರಣಗೊಳಿಸಿ ಯಥನಾಲ್ ಉತ್ಪಾದನಾ ಘಟಕವನ್ನು ಆರಂಭಿಸಲು ಬಜೆಟ್‌ನಲ್ಲಿ ತೀರ್ಮಾನ ಕೈಗೊಂಡಿರುವುದು, ಕಬ್ಬು ಬೆಳೆಗಾರರಿಗೆ ಸ್ವಲ್ಪ ಮಟ್ಟಿಗೆ ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ರಾಜ್ಯ ಬಜೆಟ್‌ನಲ್ಲಿ ಮಠಗಳಿಗಿಲ್ಲ ನೇರ ಅನುದಾನ

ರಾಜ್ಯದ ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳಿಂದ ತೂಕದಲ್ಲಿ ಮೋಸವಾಗಿದ್ದು, ಸಕ್ಕರೆ ಇಳುವರಿಯಲ್ಲಿ ಮೋಸ ತಪ್ಪಿಸಲು, ಯಾವುದೇ ಕಾರ್ಯಯೋಜನೆ ಪ್ರಕಟಿಸಿಲ್ಲ ಇದು ನಮಗೆ ಬೇಸರ ತಂದಿದೆ. ಎಲ್ಲ ಯೋಜನೆಗಳು ಚುನಾವಣೆ ದೃಷ್ಟಿಯಲ್ಲಿ ಬಜೆಟ್‌ನಲ್ಲಿ ಮಾತ್ರ ಘೋಷಣೆ ಆಗಬಾರದು, ಕಾರ್ಯರೂಪಕ್ಕೆ ಬರಬೇಕು. ಈ ದಿಕ್ಕಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುವುದು ಸೂಕ್ತ ಎಂದು ತಿಳಿಸಿದರು. ಇದನ್ನೂ ಓದಿ: ಗುಂಡಿಟ್ಟು ಕೊಲ್ತೀನಿ, ಕಸ ಗುಡಿಸ್ತೀನಿ ಎಂದವನು ಎಲ್ಲಿ ಹೋದ?- ಅಶ್ವಥ್ ವಿರುದ್ಧ ಡಿಕೆಶಿ ವಾಗ್ದಾಳಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031964 0 0 0
<![CDATA[ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಪತ್ನಿ ವಿಯೋಗ]]> https://publictv.in/ex-speaker-ramesh-kumar-wife-no-more/ Fri, 17 Feb 2023 09:14:11 +0000 https://publictv.in/?p=1031965 ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ (Ramesh Kumar) ಅವರ ಪತ್ನಿ ನಿಧನರಾಗಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹಾಲಿ ಶಾಸಕ ಕೆ. ಆರ್ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ(69) ಇಂದು (ಶುಕ್ರವಾರ) ಮಧ್ಯಾಹ್ನ ಮೃತಪಟ್ಟಿದ್ದಾರೆ.

ವಿಜಯಮ್ಮ (Vijayamma) ಅವರು ಕಳೆದ 2 ತಿಂಗಳಿನಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 2 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.

ಮೃತರು ಪತಿ, ಓರ್ವ ಮಗಳು, ಮಗ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ಇದನ್ನೂ ಓದಿ: ಗುಂಡಿಟ್ಟು ಕೊಲ್ತೀನಿ, ಕಸ ಗುಡಿಸ್ತೀನಿ ಎಂದವನು ಎಲ್ಲಿ ಹೋದ?- ಅಶ್ವಥ್ ವಿರುದ್ಧ ಡಿಕೆಶಿ ವಾಗ್ದಾಳಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031965 0 0 0
<![CDATA[ಡಿಕೆಶಿ ಕಿವಿಯಿಂದ ಹೂ ತೆಗೆದ ಯಡಿಯೂರಪ್ಪ]]> https://publictv.in/karnataka-budget-yediyurappa-removed-dk-shivakumar-flower-vidhana-soudha/ Fri, 17 Feb 2023 09:11:32 +0000 https://publictv.in/?p=1031966 ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ (DK Shivakumar) ಕಿವಿ ಮೇಲಿದ್ದ ಹೂವನ್ನು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ (BS Yediyurappa) ತೆಗೆದ ಪ್ರಸಂಗ ಇಂದು ನಡೆಯಿತು.

ಬಜೆಟ್‌ ಭಾಷಣದ ಬಳಿಕ ವಿಧಾನಸೌಧದಲ್ಲಿ ಡಿಕೆ ಶಿವಕುಮಾರ್‌ ಬರುತ್ತಿದ್ದಾಗ ಯಡಿಯೂರಪ್ಪ ಎದುರು ಸಿಕ್ಕಿದರು. ಈ ವೇಳೆ ಡಿಕೆ ಶಿವಕುಮಾರ್‌ ಅವರನ್ನು ನಕ್ಕು ಎಡ ಕಿವಿ ಮೇಲಿದ್ದ ಚೆಂಡು ಹೂವನ್ನು ತೆಗೆದು ಅಲ್ಲಿದ್ದ ಒಬ್ಬರ ಕೈಗೆ ಕೊಟ್ಟು ನಕ್ಕರು. ಇದನ್ನೂ ಓದಿ: ಕಿವಿ ಮೇಲೆ ಹೂ ಇಟ್ಟುಕೊಂಡು ಬಂದ ಕೈ ನಾಯಕರು: ಬಜೆಟ್‌ ಮಂಡನೆಗೂ ಮುನ್ನವೇ ಗದ್ದಲ

ಯಡಿಯೂರಪ್ಪ ಅವರು ಹೂವು ತೆಗೆದಿದ್ದನ್ನು ನೋಡಿ ನಕ್ಕ ಡಿಕೆಶಿ ಬಳಿಕ ಮತ್ತೆ ಹೂವನ್ನು ಕಿವಿಗೆ ಹಾಕಿ ತೆರಳಿದರು.

ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಬಜೆಟ್‌ (Budget) ಮಂಡನೆಯ ದಿನ ಕಾಂಗ್ರೆಸ್‌ ನಾಯಕರು ಕಿವಿ ಮೇಲೆ ಚೆಂಡು ಹೂ ಇಟ್ಟುಕೊಂಡು ಸದನ ಪ್ರವೇಶಿಸಿದ್ದು ವಿಶೇಷವಾಗಿತ್ತು. ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದ್ದು ಯಾವುದು ಕಾರ್ಯ ರೂಪಕ್ಕೆ ಬರುವುದಿಲ್ಲ. ಜನರ ಮೇಲೆ ಹೂ ಇಡುತ್ತಿದೆ ಎಂದು ಹೇಳಿದ ಕೈ ನಾಯಕರು ಸಿಎಂ ಬಜೆಟ್‌ ಭಾಷಣವನ್ನು ಹೂ ಮುಡಿದುಕೊಂಡೇ ಕೇಳಿದ್ದರು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031966 0 0 0
<![CDATA[ಸುಟ್ಟ ಸ್ಥಿತಿಯಲ್ಲಿ ಇಬ್ಬರ ಮೃತ ದೇಹ ಪತ್ತೆ - ಗೋ ರಕ್ಷಕರ ವಿರುದ್ಧ ಪ್ರಕರಣ ದಾಖಲು]]> https://publictv.in/two-dead-bodies-found-in-burnt-condition-case-registered-against-cow-vigilantes/ Fri, 17 Feb 2023 09:29:31 +0000 https://publictv.in/?p=1031975 ಜೈಪುರ್: ಕಾರಿನಲ್ಲಿ ಇಬ್ಬರ ಮೃತ ದೇಹ ಸುಟ್ಟ ಸ್ಥಿತಿಯಲ್ಲಿ (Burnt Bodies) ಪತ್ತೆಯಾದ ಒಂದು ದಿನದ ನಂತರ ಐವರು ಗೋರಕ್ಷಕರ ಮೇಲೆ ಅಪಹರಣ ಪ್ರಕರಣ ದಾಖಲಾದ ಘಟನೆ ರಾಜಸ್ಥಾನದ (Rajasthan) ಭರತ್‍ಪುರ್ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಭರತ್‍ಪುರನ ನಾಸಿರ್ (25) ಹಾಗೂ ಜುನೈದ್ (35) ಎಂಬ ಇಬ್ಬರು ಬುಧವಾರದಿಂದ ನಾಪತ್ತೆಯಾಗಿದ್ದರು. ಇಬ್ಬರನ್ನು ಅಪಹರಿಸಲಾಗಿದೆ ಎಂದು ಕುಟುಂಬಸ್ಥರು ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಡಿಕೆಶಿ ಕಿವಿಯಿಂದ ಹೂ ತೆಗೆದ ಯಡಿಯೂರಪ್ಪ

ಹರಿಯಾಣದ ಭಿವಾನಿ ಜಿಲ್ಲೆಯಲ್ಲಿ ಬೊಲೆರೋ (Bolero) ವಾಹನದಲ್ಲಿ ಸುಟ್ಟ ಸ್ಥಿತಿಯಲ್ಲಿ ಇಬ್ಬರ ಮೃತ ದೇಹ ಪತ್ತೆಯಾಗಿತ್ತು. ಮೃತ ದೇಹಗಳು ನಾಸಿರ್ ಮತ್ತು ಜುನೈದ್ ಅವರದ್ದೇ ಎಂಬುದನ್ನು ಖಚಿತ ಪಡಿಸಲು ಕುಟುಂಬಸ್ಥರನ್ನು ಸ್ಥಳಕ್ಕೆ ಕರೆದೊಯ್ಯಲಾಗುವುದು. ಮರಣೋತ್ತರ ಪರೀಕ್ಷೆ ಹಾಗೂ ಡಿಎನ್‍ಎ ವರದಿ ಆಧರಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರತ್‍ಪುರದ ಇನ್ಸ್‍ಪೆಕ್ಟರ್ ಜನರಲ್ ಗೌರವ್ ಶ್ರೀವಾಸ್ತವ ತಿಳಿಸಿದ್ದಾರೆ.

ಮೃತ ದೇಹಗಳು ಪತ್ತೆಯಾದ ಕಾರನ್ನು ಕುಟುಂಬಸ್ಥರು ಪತ್ತೆಹಚ್ಚಿದ್ದಾರೆ. ನಾಸಿರ್ ಹಾಗೂ ಜುನೈದ್ ಅವರ ಪರಿಚಿತರ ಕಾರು ಎಂದು ಅವರು ಹೇಳಿದ್ದಾರೆ.

ಜುನೈದ್ ವಿರುದ್ಧ ಗೋವು ಕಳ್ಳಸಾಗಾಣಿಕೆಯ ಐದು ಪ್ರಕರಣಗಳಿದ್ದವು. ಆದರೆ ನಾಸಿರ್ ಯಾವುದೇ ಕ್ರಿಮಿನಲ್ ಹಿನ್ನಲೆ ಹೊಂದಿರಲಿಲ್ಲ. ಈ ಪ್ರಕರಣದಲ್ಲಿ ಗೋ ರಕ್ಷಕರ ಪಾತ್ರವಿರುವ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಶ್ರೀವಾಸ್ತವ ತಿಳಿಸಿದ್ದಾರೆ.

ಮೋನು ಮನೆಸರ್, ಲೋಕೇಶ್ ಸಿಂಘಿಯಾ, ರಿಂಕು ಸೈನಿ, ಅನಿಲ್ ಮತ್ತು ಶ್ರೀಕಾಂತ್ ಅಪಹರಿಸಿದ್ದಾರೆ. ಆರೋಪಿಗಳೆಲ್ಲ ಬಲಪಂಥೀಯ ಬಜರಂಗದಳದ ಕಾರ್ಯಕರ್ತರು ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಗುಂಡಿಟ್ಟು ಕೊಲ್ತೀನಿ, ಕಸ ಗುಡಿಸ್ತೀನಿ ಎಂದವನು ಎಲ್ಲಿ ಹೋದ?- ಅಶ್ವಥ್ ವಿರುದ್ಧ ಡಿಕೆಶಿ ವಾಗ್ದಾಳಿ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031975 0 0 0
<![CDATA[ಪಕ್ಷಾತೀತ, ಭಯರಹಿತ ಪತ್ರಿಕೋದ್ಯಮ ಮುಂದುವರಿಸುತ್ತೇವೆ - ಆರ್ಥಿಕ ಸಮೀಕ್ಷೆ ಬಳಿಕ BBC ಹೇಳಿಕೆ]]> https://publictv.in/bbc-tax-raid-the-modi-cult-makes-india-the-smother-of-democracy/ Fri, 17 Feb 2023 09:24:39 +0000 https://publictv.in/?p=1031981 ನವದೆಹಲಿ: ಅಂತಾರಾಷ್ಟ್ರೀಯ ಸುದ್ದಿ ವಾಹಿನಿ ಬಿಬಿಸಿ (BBC) ಕಚೇರಿಯ ಆರ್ಥಿಕ ಸಮೀಕ್ಷೆ ಅಂತ್ಯವಾಗಿದೆ. ಮೂರು ದಿನಗಳ ಪರಿಶೀಲನೆ ಬಳಿಕ ಆದಾಯ ತೆರಿಗೆ ಅಧಿಕಾರಿಗಳು ಸಮೀಕ್ಷೆ ಅಂತ್ಯಗೊಳಿಸಿದ್ದು, ನಾವು ಪಕ್ಷಾತೀತ ಮತ್ತು ಭಯರಹಿತ ಪತ್ರಿಕೋದ್ಯಮ (Journalism) ಮುಂದುವರಿಸಲಿದ್ದೇವೆ ಎಂದು ಆಡಳಿತ ವರ್ಗ ಹೇಳಿದೆ.

ಕಳೆದ ಮೂರು ದಿನಗಳಲ್ಲಿ ಸುಮಾರು 59 ಗಂಟೆಗಳ ಕಾಲ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದು, ಸಮೀಕ್ಷೆಯಲ್ಲಿ ಅಧಿಕಾರಿಗಳು ವಿವಿಧ ದಾಖಲೆಗಳು ಮತ್ತು ದತ್ತಾಂಶಗಳನ್ನು ಸಂಗ್ರಹಿಸಿದ್ದಾರೆ. ನಮ್ಮ ಪ್ರಸಾರ ಸಾಮಾನ್ಯ ಸ್ಥಿತಿಗೆ ಬಂದಿದ್ದು ಸಮೀಕ್ಷೆ ವೇಳೆ ಹಗಲು ರಾತ್ರಿ ಅಧಿಕಾರಿಗಳಿಗೆ ಸಹಕರಿಸಿದ ಸಿಬ್ಬಂದಿಯನ್ನು ನಾವು ಶ್ಲಾಘಿಸುತ್ತೇವೆ ಎಂದು ಬಿಬಿಸಿ ಹೇಳಿದೆ. ಇದನ್ನೂ ಓದಿ: 18 ಮಂದಿಯನ್ನು ಸಾಗಿಸುತ್ತಿದ್ದ ಜೀಪ್‌ನಿಂದ ಟ್ರಕ್‌ಗೆ ಡಿಕ್ಕಿ; 7 ಮಂದಿ ದುರ್ಮರಣ – ಜೀಪ್‌ ಚಾಲಕ ಎಸ್ಕೇಪ್

ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ತಂಡ ದೆಹಲಿ (Delhi) ಮತ್ತು ಮುಂಬೈನಲ್ಲಿರುವ (Mumbai) ಬಿಬಿಸಿ ಕಚೇರಿಗಳನ್ನು ಪ್ರವೇಶಿಸಿತ್ತು. ಇದು ಅಂತಾರಾಷ್ಟ್ರೀಯ ತೆರಿಗೆ ಸಮಸ್ಯೆಗಳಿಗೆ ಸಂಬಂಧಿಸಿದ ಪ್ರಕರಣ ಎಂದು ಐಟಿ ಮೂಲಗಳು ತಿಳಿಸಿದ್ದವು. ಸಮೀಕ್ಷೆ ವೇಳೆ ಅಧಿಕಾರಿಗಳು ಆಯ್ದ ಸಿಬ್ಬಂದಿಯಿಂದ ಹಣಕಾಸಿನ ದತ್ತಾಂಶವನ್ನು ಸಂಗ್ರಹಿಸಿದ್ದರು.

ಸಮೀಕ್ಷಾ ತಂಡಗಳು ಪುರಾವೆಗಳನ್ನು ಸಂಗ್ರಹಿಸುತ್ತಿದ್ದಂತೆ ಬಿಬಿಸಿ ತನ್ನ ಉದ್ಯೋಗಿಗಳಿಗೆ ತಮ್ಮ ಎಲೆಕ್ಟ್ರಾನಿಕ್ ಸಾಧನಗಳಿಂದ ಯಾವುದೇ ಡೇಟಾವನ್ನು ಅಳಿಸದಂತೆ ಕೇಳಿಕೊಂಡಿತು. ಇದನ್ನೂ ಓದಿ: Article 370 ರದ್ದು- ವಿಚಾರಣೆ ನಡೆಸುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ: ಸಿಜೆಐ ಡಿವೈ ಚಂದ್ರಚೂಡ್

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಕ್ಷ್ಯಚಿತ್ರ ಸಿದ್ಧಪಡಿಸಿದ, ಪ್ರಸಾರ ಮಾಡಿದ ಬಳಿಕ ನಡೆದ ಸಮೀಕ್ಷೆ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031981 0 0 0
<![CDATA[ರಾಜ್ಯ ಬಜೆಟ್: ಬಿಪಿಎಲ್ ಕಾರ್ಡ್‌ದಾರರಿಗೆ ಅಕ್ಕಿ 5 ರಿಂದ 6 ಕೆ.ಜಿಗೆ ಹೆಚ್ಚಳ]]> https://publictv.in/karnataka-budget-6-kg-ration-per-month-to-bpl-card-holders/ Fri, 17 Feb 2023 10:09:57 +0000 https://publictv.in/?p=1031986 ಬೆಂಗಳೂರು: ಬಿಪಿಎಲ್‌ ಕಾರ್ಡುದಾರರಿಗೆ (BPL Card) ಮಾಸಿಕ ಅಕ್ಕಿ (Ration) 5ರಿಂದ 6 ಕೆ.ಜಿಗೆ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

2023-24ನೇ ಸಾಲಿನ ರಾಜ್ಯ ಬಜೆಟ್‌ (Karnataka Budget 2023) ಮಂಡಿಸಿದ ಅವರು, ನಮ್ಮ ಸರ್ಕಾರವು ನಾಡಿನ ಪ್ರತಿಯೊಬ್ಬ ನಾಗರಿಕನಿಗೂ ಆಹಾರ ಭದ್ರತೆ ನೀಡಲು ಬದ್ಧವಾಗಿದೆ. ಕೋವಿಡ್‌ ಸಾಂಕ್ರಾಮಿಕದ ಸಂದರ್ಭದಲ್ಲಿ ಯಾರೂ ಹಸಿವಿನಿಂದ ಬಳಲದಂತೆ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ್‌ ಅನ್ನ ಯೋಜನೆಯಡಿ ಕೇಂದ್ರ ಸರ್ಕಾರವು ಹೆಚ್ಚುವರಿ ಆಹಾರ ಧಾನ್ಯ ವಿತರಿಸಿತ್ತು. ಇದರೊಂದಿಗೆ ರಾಜ್ಯ ಸರ್ಕಾರವು ಅಕ್ಕಿಯೊಂದಿಗೆ ಸ್ಥಳೀಯ ಪ್ರಮುಖ ಆಹಾರ ಧಾನ್ಯಗಳಾದ ರಾಗಿ ಹಾಗೂ ಜೋಳವನ್ನು ಸಹ ಪಡಿತರ ವ್ಯವಸ್ಥೆಯಡಿ ವಿತರಿಸಿ, ರಾಜ್ಯದ ರೈತರಿಗೆ ಹೆಚ್ಚುವರಿ ನೆರವು ನೀಡಿದೆ. ಸ್ಥಳೀಯ ಧಾನ್ಯಗಳ ವಿತರಣೆಯನ್ನು ಈ ವರ್ಷವೂ ಮುಂದುವರಿಸಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಕರ್ನಾಟಕ ಬಜೆಟ್ ಹೊಸ ಯೋಜನೆಗಳು – ಯಾರಿಗೆ ಏನು ಸಿಕ್ಕಿದೆ?

2013-14ರಿಂದ 2017-18ನೇ ಸಾಲಿನವರೆಗೆ 5 ವರ್ಷಗಳ ಅವಧಿಯಲ್ಲಿ 1.2 ಕೋಟಿ ಮೆಟ್ರಿಕ್‌ ಟನ್‌ಗಳ ಅಕ್ಕಿಯನ್ನು ವಿತರಿಸಲಾಗಿತ್ತು. ನಮ್ಮ ಸರ್ಕಾರವು ಕೇವಲ ನಾಲ್ಕು ವರ್ಷಗಳ ಅವಧಿಯಲ್ಲಿ 1.5 ಕೋಟಿ ಮೆಟ್ರಿಕ್‌ ಟನ್‌ ಅಕ್ಕಿಯನ್ನು ವಿತರಿಸಿದೆ ಎಂದು ಮಾಹಿತಿ ನೀಡಿದರು.

NFSA ಅಡಿಯಲ್ಲಿ ಪ್ರತಿ ಫಲಾನುಭವಿಗೆ ನೀಡುತ್ತಿರುವ 5 ಕೆ.ಜಿ ಆಹಾರ ಧಾನ್ಯಗಳ ಜೊತೆಯಲ್ಲಿ ಒಂದು ಕೆ.ಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ನೀಡಲು 2023-34ನೇ ವರ್ಷದಲ್ಲಿ 4,000 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ ಎಂದರು. ಇದನ್ನೂ ಓದಿ: ರಾಜ್ಯ ಬಜೆಟ್‌ನಲ್ಲಿ ಮಠಗಳಿಗಿಲ್ಲ ನೇರ ಅನುದಾನ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031986 0 0 0
<![CDATA[ಕರ್ನಾಟಕ ಬಜೆಟ್ ಹೊಸ ಯೋಜನೆಗಳು - ಯಾರಿಗೆ ಏನು ಸಿಕ್ಕಿದೆ?]]> https://publictv.in/karnataka-budget-2023-cm-bommai-announces-new-schemes/ Fri, 17 Feb 2023 09:56:54 +0000 https://publictv.in/?p=1031992 ಬೆಂಗಳೂರು: ಕರ್ನಾಟಕ ಬಜೆಟ್‌ನಲ್ಲಿ (Karnattaka Budget) ಸಿಎಂ ಬೊಮ್ಮಾಯಿ (CM Basavaraj Bommai) ಮಕ್ಕಳು, ಯುವ ಜನತೆ, ಮಹಿಳೆಯರಿಗೆ 9 ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.

1. ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ: ಸರ್ಕಾರಿ ಪದವಿ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ - 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ.

2‌. ಮಕ್ಕಳ ಬಸ್ ಯೋಜನೆ: 100 ಕೋಟಿ ವೆಚ್ಚದಲ್ಲಿ 1000 ಹೊಸ ಕಾರ್ಯಾಚರಣೆ - ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಮಕ್ಕಳ ಬಸ್ ಯೋಜನೆ.

3. ಭೂಸಿರಿ ಯೋಜನೆ: ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ 10 ಸಾವಿರ ರೂಪಾಯಿ ಹೆಚ್ಚುವರಿ ಸಹಾಯ ಧನ.

4.‌ ಹಳ್ಳಿ ಮುತ್ತು ಯೋಜನೆ: ಕನ್ನಡ ಸರ್ಕಾರಿ ಶಾಲೆಗಳಲ್ಲಿ ಓದಿದ, ಸಿಇಟಿ ಮೂಲಕ ಆಯ್ಕೆ ಆದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳಿಗೆ ಸಂಪೂರ್ಣ ಶುಲ್ಕ ಸರ್ಕಾರವೇ ಭರಿಸುತ್ತದೆ - ಅತ್ಯುತ್ತಮ 500 ವಿದ್ಯಾರ್ಥಿಗಳಿಗೆ ಮಾತ್ರ ಈ ಯೋಜನೆಯ ಲಾಭ ಸಿಗಲಿದೆ. ಇದನ್ನೂ ಓದಿ: ಡಿಕೆಶಿ ಕಿವಿಯಿಂದ ಹೂ ತೆಗೆದ ಯಡಿಯೂರಪ್ಪ

5. ವಾತ್ಸಲ್ಯ ಯೋಜನೆ: ಗ್ರಾಮೀಣ ಪ್ರದೇಶದ 6 ವರ್ಷದೊಳಗಿನ ಮಕ್ಕಳಿಗೆ ವರ್ಷಕ್ಕೆ ಎರಡು ಉಚಿತ ಆರೋಗ್ಯ ತಪಾಸಣೆ.

6. ಗೃಹಿಣಿ ಶಕ್ತಿ ಯೋಜನೆ: ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು 500 ರೂ. ವಿತರಣೆ - 1 ಲಕ್ಷ ಗೃಹಿಣಿಯರಿಗೆ ಉಚಿತ ಕೌಶಲ್ಯ ಅಭಿವೃದ್ಧಿ ತರಬೇತಿ - ಸಂಘಟಿತ ವಲಯದಲ್ಲಿ ದುಡಿಯ ಮಹಿಳೆಯರಿಗೆ ಉಚಿಯ ಬಸ್ ಪಾಸ್, 1000 ಕೋಟಿ ಅನುದಾನ - ಶಾಲಾ ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್.

7. ನಮ್ಮ ನೆಲೆ ಯೋಜನೆ: ಗೃಹಮಂಡಳಿಯಿಂದ ಆರ್ಥಿಕ ದುರ್ಬಲ ವರ್ಗದವರಿಗೆ(EWS)10 ಸಾವಿರ ರೂ. ನಿವೇಶನ.

8. 'ಕಲಿಕೆ ಜೊತೆಗೆ ಕೌಶಲ್ಯ' ಯೋಜನೆ: ವಿದ್ಯಾರ್ಥಿಗಳಿಗೆ ಕೈಗಾರಿಕಾ ಆದ್ಯತಾ ಹಾಗೂ ಉದ್ಯಮಶೀಲ ತರಬೇತಿ.

9. 'ಬದುಕುವ ದಾರಿ' ಯೋಜನೆ: ಶಿಕ್ಷಣ ಅಪೂರ್ಣ ಆದವರಿಗೆ ಐಟಿಐಗಳಲ್ಲಿ 3 ತಿಂಗಳ ತರಬೇತಿ. ತರಬೇತಿ ವೇಳೆ ವೃತ್ತಿಪರ ಸರ್ಟಿಫಿಕೇಟ್ ಪಡೆಯಲು ಮಾಸಿಕ 1,500 ಸ್ಟೈಫಂಡ್. ತರಬೇತಿ ಬಳಿಕ 3 ತಿಂಗಳು 1500 ಶಿಶಿಕ್ಷು ಭತ್ಯೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031992 0 0 0
<![CDATA[ಸಮಂತಾ ಹೆಸರು ಕೆಡಿಸಲು ಮುಂದಾಗಿರುವ ಆ ಕಾಣದ ಕೈ ಯಾರದ್ದು?]]> https://publictv.in/some-people-trying-to-ruin-samantha-ruth-prabhu-name-in-tollywood/ Fri, 17 Feb 2023 10:03:35 +0000 https://publictv.in/?p=1031993 ಸೌತ್ ನಟಿ ಸಮಂತಾ(Samantha) ವೃತ್ತಿರಂಗದಲ್ಲಿ ಅಗ್ರಸ್ಥಾನದಲ್ಲಿದ್ದರು. ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಏಳುಬೀಳುಗಳನ್ನ ಕಂಡಿರುವ ಸಮಂತಾ ಇದೀಗ ಮೈಯೋಸಿಟೀಸ್ (Myosities) ಕಾಯಿಲೆಯಿಂದ ಬಳಲುತ್ತಿದ್ದಾರೆ. ಅದಕ್ಕಾಗಿ ಸೂಕ್ತ ಚಿಕಿತ್ಸೆ ಕೂಡ ಪಡೆಯುತ್ತಿದ್ದಾರೆ. ಈ ನಡುವೆ ಸಮಂತಾ ಹೆಸರನ್ನ ಕೆಡಿಸಲು ಹುನ್ನಾರ ನಡೆಯುತ್ತಿದೆ. ಯಾರು ರೀತಿ ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಮೂಡಿದೆ. ಇದನ್ನೂ ಓದಿ: ಆಗ ಭಾಯ್, ಈಗ ಪತಿ: ಟ್ರೋಲ್ ಆಯ್ತು ನಟಿ ಸ್ವರಾ ಭಾಸ್ಕರ್ ಪೋಸ್ಟ್

ನಾಗಚೈತನ್ಯ (Nagachaitanya) ಜೊತೆಗಿನ ಡಿವೋರ್ಸ್ ನಂತರ ವೈಯಕ್ತಿಕವಾಗಿ ಸಾಕಷ್ಟು ನೋವು ಕಂಡಿರುವ ನಟಿ ಕಳೆದ ವರ್ಷ `ಪುಷ್ಪ' (Pushpa) ಸಿನಿಮಾದ ಹಾಡಿನಲ್ಲಿ ಹೆಜ್ಜೆ ಹಾಕಿದ್ದರು. ಈ ಸಾಂಗ್ ಮತ್ತು ಸಿನಿಮಾ ಎರಡು ಸೂಪರ್ ಹಿಟ್ ಆಗಿದ್ದರು. ಅಲ್ಲು ಅರ್ಜುನ್ (Allu Arjun) ಜೊತೆ ಸ್ಯಾಮ್ ಸೊಂಟ ಬಳುಕಿಸಿದ್ದೇ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು.

ಸದ್ಯ ಬಾಲಿವುಡ್‌ನ (Bollywood) ಸಿಟಾಡೆಲ್ (Citadel) ಸಿನಿಮಾದಲ್ಲಿ ಸಮಂತಾ ಬ್ಯುಸಿಯಿರುವ ಬೆನ್ನಲ್ಲೇ ನಟಿಯ ಬಗ್ಗೆ ಇಲ್ಲ ಸಲ್ಲದ ವಿಚಾರಗಳನ್ನ ಸೃಷ್ಟಿಮಾಡಲಾಗುತ್ತಿದೆ. `ಪುಷ್ಪ 2' (Pushpa 2) ಸಿನಿಮಾದಲ್ಲಿ ಸಮಂತಾಗೆ ಆಫರ್ ನೀಡಿದ್ದರು. ಅದರೆ ಅವರು ರಿಜೆಕ್ಟ್ ಮಾಡಿದ್ದಾರೆ ಎಂದು ಸುದ್ದಿ ಹಬ್ಬಿಸಲಾಗಿತ್ತು. ಬಳಿಕ ವಿಜಯ್ ದೇವರಕೊಂಡ (Vijay Devarakonda) ನಟನೆಯ ಖುಷಿ ಚಿತ್ರಕ್ಕೆ ಸ್ಯಾಮ್ ಶೂಟಿಂಗ್‌ಗೆ ಡೇಟ್ ಕೊಡುತ್ತಿಲ್ಲ ಎಂದು ಸುದ್ದಿಯಾಗಿತ್ತು. ಈ ಎಲ್ಲಾ ವದಂತಿಗೆ ಸಮಂತಾ ತಂಡ ಸ್ಪಷ್ಟನೆ ನೀಡಿದ್ದಾರೆ.

ಸಮಂತಾಗೆ `ಪುಷ್ಪ 2'ಯಿಂದ ಯಾವುದೇ ಆಫರ್ ಬಂದಿಲ್ಲ. ಯಾರೋ ಸಮಂತಾಗೆ ಆಗದೇ ಇರೋರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಇದೆಲ್ಲಾ ಸುದ್ದಿ ಶುದ್ಧ ಸುಳ್ಳು ಎಂದು ಸಮಂತಾ ಟೀಂ ಪ್ರತಿಕ್ರಿಯೆ ನೀಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031993 0 0 0
<![CDATA[ಎಣ್ಣೆ ಬೇಗ ಕೊಡದಿದ್ದಕ್ಕೆ ಬಾರ್ ಹುಡುಗನ ಮೇಲೆ ಹಲ್ಲೆ- 23 ದಿನಗಳ ಬಳಿಕ ಸಾವು]]> https://publictv.in/bar-boy-assaulted-for-not-giving-alcohol-soon-in-bengaluru/ Fri, 17 Feb 2023 10:15:01 +0000 https://publictv.in/?p=1031998 ಬೆಂಗಳೂರು: ಸುದೀರ್ಘವಾಗಿ ಆಸ್ಪತ್ರೆಯಲ್ಲಿ ಬದುಕು ನಡೆಸಲು ಹೋರಾಟ ನಡೆಸ್ತಿದ್ದ ವ್ಯಕ್ತಿ ಕೊನೆಗೂ ಮೃತಪಟ್ಟಿದ್ದಾರೆ.

ಕಳೆದ ಜನವರಿ 22ರಂದು ಕುಮಾರಸ್ವಾಮಿ ಲೇಔಟ್ ಪೊಲೀಸ್ (Kumaraswamy LayOut Police) ಅನತಿ ದೂರದಲ್ಲಿರುವ ಎಸ್‍ಆರ್ ಆರ್‌ ಬಾರ್‌ ನಲ್ಲಿ ಕಿರಿಕ್ ನಡೆದಿತ್ತು. ಈ ವೇಳೆ ಸುರೇಶ್ ಹಾಗೂ ವಿನೋದ್ ಎಂಬಿಬ್ಬರು ಕುಡಿದ ಅಮಲಿನಲ್ಲಿ ಬಸವರಾಜ ಎಂಬಾತನ ಮೇಲೆ ಹಲ್ಲೆ ನಡೆಸಿದ್ರು. ಸಾವಿನ ಜೊತೆ ಹೋರಾಟ ನಡೆಸುತ್ತಿದ್ದ ಬಸವರಾಜು ಗುರುವಾರ ಸಾವನ್ನಪ್ಪಿದ್ದಾನೆ.

ಸುರೇಶ್ ಹಾಗೂ ವಿನೋದ್ ಇಬ್ಬರೂ ಪದವೀಧರರು. ಎಲೆಕ್ಟ್ರಾನಿಕ್‍ಗೆ ಸಂಬಂಧಿಸಿದ ಕೆಲಸವನ್ನ ಮಾಡುತ್ತಿದ್ದರು. ಕಳೆದ ತಿಂಗಳು 22 ರರಂದು ಸಂಜೆ ಮದ್ಯ ಸೇವನೆಗೆ ಎಸ್‍ಆರ್ ಆರ್‌ ಬಾರ್‌ಗೆ  ಬಂದಿದ್ದಾರೆ. ಈ ವೇಳೆ ಬಸವರಾಜ, ಮದ್ಯ ಕೊಡಲು ತಡ ಮಾಡಿದ್ದ. ಇದರಿಂದ ಬೇಸತ್ತು ಸುರೇಶ್ ಹಾಗೂ ವಿನೋದ್ ಅಲ್ಲಿಂದ ತೆರಳಿದ್ದರು. ಅಷ್ಟಾಗಿದ್ದರೆ ಮುಗೀತಿತ್ತೆನೋ. ಆದರೆ ಅದೇ ದಿನ ರಾತ್ರಿ ಇಬ್ಬರು ಕಂಠಪೂರ್ತಿ ಕುಡಿದು 10.30ರ ವೇಳೆಗೆ ಎಸ್‍ಆರ್ ಆರ್‌ ಬಾರ್‌ಗೆ ಬಂದಿದ್ದಾರೆ. ಬಾರ್ ಕ್ಲೋಸ್ ಆಗಿದ್ದ ಕಾರಣ ಎಲ್ಲರೂ ಕ್ಲೀನಿಂಗ್ ಕೆಲಸಗಳನ್ನ ಮಾಡುತ್ತಿದ್ದರು. ಈ ವೇಳೆ ಬಸವರಾಜನ ಜೊತೆ ಸುರೇಶ್ ಹಾಗೂ ವಿನೋದ್ ಇಬ್ಬರೂ ಸೇರಿ ಕಿರಿಕ್ ಮಾಡಿದ್ದಾರೆ. ಇದನ್ನೂ ಓದಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಪತ್ನಿ ವಿಯೋಗ

ಕೈ ಕೈ ಮಿಲಾಯಿಸುವ ಮಟ್ಟಕ್ಕೆ ಹೋದಾಗ ಇಬ್ಬರು ಆರೋಪಿಗಳು ಬಸವರಾಜನನ್ನ ದೂಡಿದಾಗ ಬಸವರಾಜ ತಲೆ ಗೋಡೆಗೆ ಹೊಡೆದಿದೆ. ಆಗ ಕಿವಿ ಭಾಗದಲ್ಲಿ ರಕ್ತ ಬಂದಿದೆ. ಖಾಸಗಿ ಆಸ್ಪತ್ರೆಗೆ ಅಂದು ರಾತ್ರಿಯೇ ಕರೆದೊಯ್ದು ಡ್ರೆಸ್ಸಿಂಗ್ ಮಾಡಲಾಗಿತ್ತು. ಗಾಯ ಸಣ್ಣದು ಎಂದು ಬಸವರಾಜ ಆಸ್ಪತ್ರೆಗೂ ದಾಖಲಾಗದೆ ನಿರ್ಲಕ್ಷ್ಯ ವಹಿಸಿದ್ದ. ಮಾರನೇ ದಿನ ಸುರೇಶ್ ಹಾಗೂ ವಿನೋದ್ ಮೇಲೆ ದೂರು ದಾಖಲಿಸಿ ಕರ್ತವ್ಯಕ್ಕೆ ಹಾಜರಾಗಿದ್ದ. ಸ್ವಲ್ಪ ಸಮಯದ ಬಳಿಕ ತಲೆ ತಿರುಗಿ ಕುಸಿದು ಬಿದ್ದ ಬಸವರಾಜನನ್ನ ಆಸ್ಪತ್ರೆಗೆ ಸೇರಿಸಲಾಗಿತ್ತು.

ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣ ಕೋಮಾಗೆ ಜಾರಿದ್ದ. ಯಾವುದೇ ಚಿಕಿತ್ಸೆಗೂ ಆತ ಸ್ಪಂದನೆ ಮಾಡ್ತಿರಲಿಲ್ಲ ಹೀಗೆ ಕೋಮಾ ಸೇರಿದ್ದ ಬಸವರಾಜ 23 ದಿನಗಳ ಬಳಿಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಹಲ್ಲೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಈಗ ಕೊಲೆ ಕೇಸನ್ನಾಗಿ ಪರಿವರ್ತಿಸುವ ಸಾಧ್ಯತ ಇದೆ. ಏನೂ ಆಗಿಲ್ಲ ಎಂದು ವಾಪಸ್ ಬಂದಿದ್ದವನು ಮಾರನೇ ದಿನವೇ ಕೋಮಾಗೆ ಹೋಗಿದ್ದಾನೆ. ಇದರಲ್ಲಿ ಬಸವರಾಜನ ನಿರ್ಲಕ್ಷ್ಯ ಕೂಡ ಇದೆ.

ಸದ್ಯ ಈ ಪ್ರಕರಣ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸರು ಆರೋಪಿಗಳನ್ನ ಮತ್ತೆ ಕಸ್ಟಡಿಗೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1031998 0 0 0
<![CDATA[ಉತ್ತರ ಕನ್ನಡ ಜಿಲ್ಲೆಗೆ ಭರ್ಜರಿ ಕೊಡುಗೆ - ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಘೋಷಣೆ]]> https://publictv.in/karnataka-budget-announcement-for-establishment-of-super-specialty-hospital-in-uttara-kannada-district/ Fri, 17 Feb 2023 10:24:24 +0000 https://publictv.in/?p=1032006 ಕಾರವಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್‍ನಲ್ಲಿ (State Budget) ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (Super Speciality Hospital) ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ.

ಈ ಬಾರಿ ಆರೋಗ್ಯ ಕ್ಷೇತ್ರಕ್ಕೆ 15,151 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಈ ವೇಳೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಅಷ್ಟೇ ಅಲ್ಲದೇ ಕಾರವಾರದಲ್ಲಿ (Karwar) ಪ್ರಗತಿಯಲ್ಲಿರುವ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳ ನಿರ್ಮಾಣವನ್ನು ಪ್ರಸಕ್ತ ವರ್ಷದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಜಿಲ್ಲೆಯ ಜನರು ಸೂಕ್ತ ಆಸ್ಪತ್ರೆಯಿಲ್ಲದೇ ಪರದಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ರೋಗಿಗಳಿಗೆ ತೊಂದರೆಯಾದಾಗಲೆಲ್ಲ ದೂರದ ಮಣಿಪಾಲ, ಗೋವಾ, ಮಂಗಳೂರು ಮತ್ತಿತರ ಕಡೆ ಹೋಗಬೇಕು. ಇದರಿಂದ ತುಂಬಾ ಸಮಸ್ಯೆ ಆಗುತ್ತಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಆಸ್ಪತ್ರೆಗಾಗಿ ಹತ್ತಾರು ಹೋರಾಟಗಳು ನಡೆದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದನ್ನೂ ಓದಿ: ರಾಜ್ಯ ಬಜೆಟ್: ಬಿಪಿಎಲ್ ಕಾರ್ಡ್‌ದಾರರಿಗೆ ಅಕ್ಕಿ 5 ರಿಂದ 6 ಕೆ.ಜಿಗೆ ಹೆಚ್ಚಳ

ಈ ಹಿಂದೆ ಹೊನ್ನಾವರದ ರೋಗಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಅಂಬುಲೆನ್ಸ್ ಭೀಕರ ಅಪಘಾತಕ್ಕೊಳಗಾಗಿತ್ತು. ಈ ಘಟನೆ ಬಳಿಕ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಕೂಗು ಜೋರಾಗಿದ್ದು, ಸಾಮಾಜಿಕ ಜಾಲತಾಣ ಸೇರಿದಂತೆ ಅನೇಕ ರೀತಿಯಲ್ಲಿ ಅಭಿಯಾನ ನಡೆಸಲಾಗಿತ್ತು. ಕೊನೆಗೂ ಉತ್ತರ ಕನ್ನಡ ಜಿಲ್ಲೆಯ ಜನರ ಒತ್ತಡಕ್ಕೆ ಮಣಿದ ಸರ್ಕಾರ, ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ತಾತ್ವಿಕ ಒಪ್ಪಿಗೆ ನೀಡಿತ್ತು. ಈ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಉತ್ತರ ಕನ್ನಡ ಭಾಗದ ಜನಪ್ರತಿನಿಧಿಗಳ ಜೊತೆ ಸಭೆ ಕೂಡ ನಡೆಸಿದ್ದರು. ಇದನ್ನೂ ಓದಿ: ಎಣ್ಣೆ ಬೇಗ ಕೊಡದಿದ್ದಕ್ಕೆ ಬಾರ್ ಹುಡುಗನ ಮೇಲೆ ಹಲ್ಲೆ- 23 ದಿನಗಳ ಬಳಿಕ ಸಾವು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032006 0 0 0
<![CDATA[ಟೀಂ ಇಂಡಿಯಾ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ರಾಜೀನಾಮೆ]]> https://publictv.in/chetan-sharma-resigns-as-indias-chief-selector-after-sting-operation/ Fri, 17 Feb 2023 10:32:37 +0000 https://publictv.in/?p=1032009 ಮುಂಬೈ: ಖಾಸಗಿ ಸುದ್ದಿವಾಹಿನಿಯೊಂದರ ರಹಸ್ಯ ಕಾರ್ಯಾಚರಣೆ ಬಹಿರಂಗಗೊಂಡ ನಂತರ ಭಾರತ ತಂಡದ (Team India) ಮುಖ್ಯ ಆಯ್ಕೆಗಾರರ ಸ್ಥಾನಕ್ಕೆ ಚೇತನ್ ಶರ್ಮಾ (Chetan Sharma) ರಾಜೀನಾಮೆ ನೀಡಿದ್ದಾರೆ.

ಶುಕ್ರವಾರ ಚೇತನ್ ಶರ್ಮಾ ತಮ್ಮ ರಾಜೀನಾಮೆ ಪತ್ರವನ್ನು ಬಿಸಿಸಿಐ (BCCI) ಕಾರ್ಯದರ್ಶಿ ಜಯ್ ಶಾ (Jay Shah) ಅವರಿಗೆ ಸಲ್ಲಿಸಿದ್ದು, ರಾಜೀನಾಮೆ ಅಂಗೀಕರಿಸಿದ್ದಾರೆ. ಇದನ್ನೂ ಓದಿ: ಸೆಲ್ಫಿ ಕೊಡದಿದ್ದಕ್ಕೆ ಟೀಂ ಇಂಡಿಯಾ ಆಟಗಾರ ಪೃಥ್ವಿ ಶಾ ಕಾರಿನ ಮೇಲೆ ಅಟ್ಯಾಕ್

ಖಾಸಗಿ ಸುದ್ದಿವಾಹಿನಿ ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಚೇತನ್ ಶರ್ಮಾ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದರು. ವಿರಾಟ್‌ಕೊಹ್ಲಿ, ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ, ಟೀಂ ಇಂಡಿಯಾ (Team India) ಕೋಚ್ ರಾಹುಲ್ ದ್ರಾವಿಡ್ (Rahul Dravid) ಹಾಗೂ ನಾಯಕ ರೋಹಿತ್ ಶರ್ಮಾ ಅವರ ನಡುವಿನ ಆಂತರಿಕ ಚರ್ಚೆಗಳ ಬಗ್ಗೆಯೂ ಬಹಿರಂಗಪಡಿಸಿದ್ದರು. ಇದನ್ನೂ ಓದಿ: ಕ್ರಿಕೆಟಿಗ ಪೃಥ್ವಿ ಶಾ ಕಾರಿನ ಮೇಲೆ ದಾಳಿ – ಸಿನಿ ತಾರೆ ಸಪ್ನಾ ಗಿಲ್ ಅರೆಸ್ಟ್

ಆಸ್ಟ್ರೇಲಿಯಾದಲ್ಲಿ (Australia) ನಡೆದ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ಕಳಪೆ ಪ್ರದರ್ಶನದ ನಂತರ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯನ್ನೇ ವಜಾಗೊಳಿಸಲಾಗಿತ್ತು. ಆದರೆ ಕಳೆದ ತಿಂಗಳು ಚೇತನ್ ಶರ್ಮಾ ಅವರನ್ನ ಮುಖ್ಯ ಆಯ್ಕೆಗಾರರಾಗಿ ಮರುನೇಮಕ ಮಾಡಲಾಗಿತ್ತು. ಕಳೆದ ಮೂರು ದಿನಗಳಿಂದ ಹಿಂದೆ ನಡೆಸಲಾದ ಕುಟುಕು ಕಾರ್ಯಾಚರಣೆಯ ನಂತರ, ಚೇತನ್ ಶರ್ಮಾರನ್ನು ವಜಾಗೊಳಿಸಲು ತೀವ್ರ ಒತ್ತಡ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಚೇತನ್ ಶರ್ಮಾ ತಮ್ಮ ರಾಜೀನಾಮೆ ನೀಡಿದ್ದಾರೆ.

ರಹಸ್ಯ ಕಾರ್ಯಾಚರಣೆಯಲ್ಲಿ ಹಾರ್ದಿಕ್ ಪಾಂಡ್ಯ, ಉಮೇಶ್ ಯಾದವ್ ಹಾಗೂ ದೀಪಕ್ ಹೂಡಾ ಆಗಾಗ್ಗೆ ತಮ್ಮ ಮನೆಗೆ ಬರುತ್ತಿದ್ದರು. ಈ ಹಿಂದೆ ವೇಗದ ಬೌಲರ್‌ಗಳು ಶೇ.70-80 ರಷ್ಟು ಫಿಟ್ ಆಗಿದ್ದರೂ ದೊಡ್ಡ ದೊಡ್ಡ ಪಂದ್ಯಗಳಲ್ಲಿ ಆಡಲು ಚ್ಚುಚ್ಚುಮದ್ದು ತೆಗೆದುಕೊಳ್ಳುತ್ತಿದ್ದರು ಎಂದು ಅವರು ಬಾಯ್ಬಿಟ್ಟಿದ್ದರು. ಇದರಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032009 0 0 0
<![CDATA[ಆದಿಲ್ ತಂದೆ ತಾಯಿ ಫೋನ್ ರಿಸೀವ್ ಮಾಡ್ತಿಲ್ಲ : ನಟಿ ರಾಖಿ ಸಾವಂತ್]]> https://publictv.in/adils-parents-are-not-answering-the-phone-actress-rakhi-sawant/ Fri, 17 Feb 2023 10:42:10 +0000 https://publictv.in/?p=1032020 ದಿಲ್ (Adil) ಜೊತೆಗಿನ ಮದುವೆ ಘೋಷಿಸಿದ ಕೆಲವೇ ದಿನಗಳಲ್ಲಿ ಪತಿಯ ಬಗ್ಗೆಯೇ ದೂರು ನೀಡಿ, ಜೈಲುಪಾಲಾಗುವಂತೆ (Jail) ಮಾಡಿರುವ ನಟಿ ರಾಖಿ ಸಾವಂತ್ (Rakhi Sawant), ಇದೀಗ ಬೀದಿ ಬೀದಿಯಲ್ಲಿ ಕಣ್ಣೀರು ಹಾಕುತ್ತಿದ್ದಾಳೆ. ವರದಕ್ಷಿಣೆ ಕಿರುಕುಳ ಸೇರಿದಂತೆ ಆದಿಲ್ ಮೇಲೆ ಹಲವು ಆರೋಪಗಳನ್ನು ಮಾಡಿರುವ ರಾಖಿ, ಇದೀಗ ಆದಿಲ್ ಪಾಲಕರ ಮೇಲೆ ಕಿಡಿಕಾರಿದ್ದಾರೆ.

ಆದಿಲ್ ತನಗೆ ತೊಂದರೆ ಕೊಡುತ್ತಿದ್ದಾನೆ ಎಂದು ಹೇಳಲು ಹಲವಾರು ಬಾರಿ ಅವನ ತಂದೆ ತಾಯಿಗೆ ಕರೆ ಮಾಡಿದ್ದರಂತೆ ರಾಖಿ. ಆದರೆ, ಅವರಿಂದ ಯಾವುದೇ ಪ್ರತಿಕ್ರಿಯೆ ಕೂಡ ಬಂದಿಲ್ಲವೆಂದಿದ್ದಾರೆ. ಆದಿಲ್ ಪೊಲೀಸ್ ಕಸ್ಟಡಿಯಲ್ಲಿ ಇದ್ದಾಗಲೂ ಅವನನ್ನು ನೋಡಲು ಅಪ್ಪ ಅಮ್ಮ ಬರಲಿಲ್ಲ ಎಂದು ದೂರಿದ್ದಾಳೆ. ಈಗ ಅವನು ಜೈಲುಪಾಲಾಗಿದ್ದಾನೆ. ಈಗಲೂ ಅವನ ತಂದೆ ತಾಯಿಗೆ ಕಾಲ್ ಮಾಡುತ್ತಿದ್ದೇವೆ. ಫೋನ್ ರಿಸೀವ್ ಮಾಡುತ್ತಿಲ್ಲ ಎಂದಿದ್ದಾಳೆ ರಾಖಿ. ಇದನ್ನೂ ಓದಿ: ಆಗ ಭಾಯ್, ಈಗ ಪತಿ: ಟ್ರೋಲ್ ಆಯ್ತು ನಟಿ ಸ್ವರಾ ಭಾಸ್ಕರ್ ಪೋಸ್ಟ್

ಆದಿಲ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ. ಬಂಧನದಿಂದ ಹೊರ ತರಲು ಅವನ ಪರವಾಗಿ ವಾದ ಮಂಡಿಸುತ್ತಿರುವ ವಕೀಲರು ಶತಪ್ರಯತ್ನ ಪಡುತ್ತಿದ್ದಾರೆ. ಇತ್ತ ರಾಖಿ ಸಾವಂತ್ ವಕೀಲರು ಕೂಡ ಆದಿಲ್ ಗೆ ಶಿಕ್ಷೆಯಾಗುವಂತೆ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ಈ ನಡುವೆ ಎರಡೂ ಕಡೆಯ ವಕೀಲರು ಮಾಧ್ಯಮಗಳ ಮುಂದೆ ಮಾತನಾಡುತ್ತಿದ್ದಾರೆ. ಆರೋಪ, ಪ್ರತ್ಯಾರೋಪಗಳನ್ನು ಮಾಡುತ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032020 0 0 0
<![CDATA[ರಾಮನಗರದಲ್ಲಿ ರಾಮಮಂದಿರ ನಿರ್ಮಾಣ: ಬಜೆಟ್‌ ಮಂಡಿಸಿ ಸಿಎಂ ಭರವಸೆ]]> https://publictv.in/karnataka-budget-2023-24-cm-bommai-promises-ram-temple-in-ramanagara/ Fri, 17 Feb 2023 11:12:29 +0000 https://publictv.in/?p=1032012 ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್‌ (Karnataka Budget 2023) ಮಂಡಿಸಿದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು, ರಾಮನಗರದ (Ramanagara) ರಾಮದೇವರ ಬೆಟ್ಟದಲ್ಲಿ ಒಂದು ಭವ್ಯವಾದ ರಾಮಮಂದಿರವನ್ನು (Ram Mandir) ನಿರ್ಮಿಸಲಾಗುವುದು ಎಂದು ಘೋಷಿಸಿದರು.

ಈ ಹಿಂದೆ ಸಚಿವ ಅಶ್ವಥ್‌ ನಾರಾಯಣ (Ashwath Narayan) ಅವರು, ರಾಮನಗರದಲ್ಲಿ ಅಯೋಧ್ಯೆ ಮಾದರಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪ್ಲಾನ್‌ ಮಾಡಲಾಗಿದೆ ಎಂದು ತಿಳಿಸಿದ್ದರು. ಅದರಂತೆ ಬಜೆಟ್‌ನಲ್ಲಿ, ರಾಮಮಂದಿರ ನಿರ್ಮಾಣ ಕುರಿತು ಪ್ರಸ್ತಾಪಿಸಲಾಗಿದೆ. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಗೆ ಭರ್ಜರಿ ಕೊಡುಗೆ – ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಘೋಷಣೆ

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (D.K.Shivakumar), ರಾಮಮಂದಿರವಾದರೂ ಕಟ್ಟು, ಸೀತಾ ಮಂದಿರವಾದರೂ ಕಟ್ಟು. ಅಶ್ವಥ್ ನಾರಾಯಣ ಮಂದಿರವಾದರೂ ಕಟ್ಟು‌, ಅಶೋಕ ಮಂದಿರವಾದರೂ ಕಟ್ಟು, ಬಸವರಾಜ ಮಂದಿರವಾದರೂ ಕಟ್ಟು. ಯಡಿಯೂರಪ್ಪ ಮಂದಿರವಾದರೂ ಕಟ್ಟು, ನಮ್ಮದೇನೂ ಅಭ್ಯಂತರ ಇಲ್ಲ. ಆದರೆ ಮೊದಲು ರಾಮನಗರದಲ್ಲಿ ಬಿಜೆಪಿ ಆಫೀಸ್ ಕಟ್ಟಲಿ ಎಂದು ತಿರುಗೇಟು ನೀಡಿದರು.

ನನಗೆ ನನ್ನ ಕಚೇರಿಯೇ ದೇವಸ್ಥಾನ. ಏನೋ ಕ್ಲೀನ್ ಮಾಡಿಸ್ತೀನಿ ಅಂತಾ ಹೇಳಿದ.. ಏನಪ್ಪ ಮಾಡಿದ? ಅಲ್ಲಿಗೆ ಬಂದು ವೃಷಭಾವತಿ ನೀರು ಕುಡಿಯಲಿ ಮೊದಲು. ಕೊಚ್ಚೆ ನೀರನ್ನು ಕ್ಲೀನ್ ಮಾಡಿಸಿದ್ದಾನಾ? ಭ್ರಷ್ಟಾಚಾರ ನಿಲ್ಲಿಸಿದ್ದಾನಾ? ನಾನಿನ್ನೂ ಸ್ಕಿಲ್ ಡೆವಲಪ್ಮೆಂಟ್ ಹಗರಣ ಬಿಚ್ಚಿಟ್ಟಿಲ್ಲ. ಇನ್ನೂ ಕೆಲ ದಿನಗಳಲ್ಲಿ ಅದನ್ನೂ ಬಿಚ್ಚಿಡ್ತೀನಿ ಎಂದು ಟಾಂಗ್‌ ಕೊಟ್ಟರು. ಇದನ್ನೂ ಓದಿ: ರಾಜ್ಯ ಬಜೆಟ್: ಬಿಪಿಎಲ್ ಕಾರ್ಡ್‌ದಾರರಿಗೆ ಅಕ್ಕಿ 5 ರಿಂದ 6 ಕೆ.ಜಿಗೆ ಹೆಚ್ಚಳ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032012 0 0 0
<![CDATA[ಅರಣ್ಯ ಇಲಾಖೆ ಸಿಬ್ಬಂದಿ, ತಮಿಳುನಾಡು ಬೇಟೆಗಾರರ ನಡುವೆ ಗುಂಡಿನ ಚಕಮಕಿ - ಒಬ್ಬ ಬೇಟೆಗಾರ ಸಾವು?]]> https://publictv.in/firefight-between-forest-officers-and-tamil-nadu-hunters-one-hunter-killed/ Fri, 17 Feb 2023 10:51:19 +0000 https://publictv.in/?p=1032018 ಚಾಮರಾಜನಗರ: ತಮಿಳುನಾಡು (Tamil Nadu) ಬೇಟೆಗಾರರು (Hunters) ಹಾಗೂ ಕರ್ನಾಟಕ (Karnataka) ಅರಣ್ಯ ಸಿಬ್ಬಂದಿ (Forest Officers) ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಬೇಟೆಗಾರನೊಬ್ಬ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಚಾಮರಾಜನಗರ (Chamarajanagar) ಜಿಲ್ಲೆಯ ಕರ್ನಾಟಕ ತಮಿಳುನಾಡು ಗಡಿಭಾಗವಾದ ಕಾವೇರಿ ವನ್ಯಜೀವಿ ವಿಭಾಗದ ಪಾಲಾರ್ ಅರಣ್ಯ ವಲಯದಲ್ಲಿ ತಮಿಳುನಾಡಿನ ಬೇಟೆಗಾರರು ಹಾಗೂ ಕರ್ನಾಟಕ ಅರಣ್ಯ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಬೇಟೆಗಾರರು ಅಕ್ರಮವಾಗಿ ಅರಣ್ಯ ಪ್ರವೇಶಿಸಿ, ವನ್ಯ ಪ್ರಾಣಿಗಳನ್ನು ಬೇಟೆಯಾಡಲು ಬಂದಿದ್ದರು. ಈ ವೇಳೆ ಅರಣ್ಯ ಸಿಬ್ಬಂದಿ ಕಂಡು ಬೇಟೆಗಾರರು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಅರಣ್ಯ ಸಿಬ್ಬಂದಿಯೂ ಪ್ರತಿ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಎಣ್ಣೆ ಬೇಗ ಕೊಡದಿದ್ದಕ್ಕೆ ಬಾರ್ ಹುಡುಗನ ಮೇಲೆ ಹಲ್ಲೆ- 23 ದಿನಗಳ ಬಳಿಕ ಸಾವು

ಘಟನೆಯಲ್ಲಿ ಓರ್ವ ಬೇಟೆಗಾರ ಸಾವನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕಾವೇರಿ ನದಿಯಲ್ಲಿ ತಮಿಳುನಾಡು ಮೂಲದ ರಾಜು ಎಂಬವರ ಶವ ಪತ್ತೆಯಾಗಿದೆ. ಆ ವ್ಯಕ್ತಿಯ ವೈಯಕ್ತಿಕ ಮಾಹಿತಿ ಲಭ್ಯವಾಗಿಲ್ಲ. ಘಟನೆ ಬಗ್ಗೆ ಅರಣ್ಯಾಧಿಕಾರಿಗಳಿಂದ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಅದೃಷ್ಟವಶಾತ್ ಗುಂಡಿನ ದಾಳಿ ವೇಳೆ ಅರಣ್ಯ ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ. ಈ ಬಗ್ಗೆ ಮಹದೇಶ್ವರ ಬೆಟ್ಟದ ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸುಟ್ಟ ಸ್ಥಿತಿಯಲ್ಲಿ ಇಬ್ಬರ ಮೃತ ದೇಹ ಪತ್ತೆ – ಗೋ ರಕ್ಷಕರ ವಿರುದ್ಧ ಪ್ರಕರಣ ದಾಖಲು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032018 0 0 0
<![CDATA[ಮಗಳ ನಿರ್ದೇಶನದ ಚಿತ್ರದಲ್ಲಿ ನಟಿಸಲು ದುಬಾರಿ ಸಂಭಾವನೆ ಪಡೆದ ರಜನಿಕಾಂತ್]]> https://publictv.in/rajinikanth-taking-25-crores-for-7-days-for-daughter-directional-movie-lal-salaam/ Fri, 17 Feb 2023 11:12:50 +0000 https://publictv.in/?p=1032029 ಮಿಳು ಚಿತ್ರರಂಗದಲ್ಲಿ (Kollywood) ನಿರ್ದೇಶಕಿಯಾಗಿ ಛಾಪು ಮೂಡಿಸುತ್ತಿರುವ ಐಶ್ವರ್ಯಾ ರಜನಿಕಾಂತ್ (Aishwarya Rajanikanth) ಹೊಸ ಸಿನಿಮಾದ ನಿರ್ದೇಶನದತ್ತ ಬ್ಯುಸಿಯಾಗಿದ್ದಾರೆ. ಮಗಳ ನಿರ್ದೇಶನದ ಸಿನಿಮಾದಲ್ಲಿ ನಟಿಸಲು ದುಬಾರಿ ಸಂಭಾವನೆಯನ್ನ ರಜನಿಕಾಂತ್ (Rajanikanth) ಪಡೆದಿದ್ದಾರೆ ಎಂಬ ಸುದ್ದಿ ಕಾಲಿವುಡ್‌ ಅಂಗಳದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಚಿತ್ರರಂಗದಲ್ಲಿ ಗಾಯಕಿ, ಡಬ್ಬಿಂಗ್ ಆರ್ಟಿಸ್ಟ್ ಆಗಿ ಐಶ್ವರ್ಯ ಗುರುತಿಕೊಂಡಿದ್ದಾರೆ. ಈಗಾಗಲೇ ತ್ರಿ, ವೈ ರಾಜ ವೈ, ಸಿನಿಮಾಗಳನ್ನ ನಿರ್ದೇಶನ ಮಾಡಿದ್ದಾರೆ. `ಲಾಲ್ ಸಲಾಮ್' (Lal Salam) ಸಿನಿಮಾಗೆ ಐಶ್ವರ್ಯ (Aishwarya) ಡೈರೆಕ್ಷನ್ (Direction) ಮಾಡ್ತಿದ್ದಾರೆ. ಈಗ ಕಾಲಿವುಡ್ ಅಂಗಳದಲ್ಲಿ ತಲೈವಾ ಬಗ್ಗೆ ಹೊಸ ಸುದ್ದಿಯೊಂದು ಹರಿದಾಡುತ್ತಿದೆ.

ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅವರು ಮಗಳು ಐಶ್ವರ್ಯಾ ನಿರ್ದೇಶನದ ಚಿತ್ರ `ಲಾಲ್ ಸಲಾಮ್'ನಲ್ಲಿ ನಟಿಸಲು 25 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ. ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಲು ತಲೈವಾ ದುಬಾರಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. 7 ದಿನಗಳ ಶೂಟಿಂಗ್‌ನಲ್ಲಿ ತಲೈವಾ ಭಾಗಿಯಾಗುತ್ತಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ಜೊತೆ ಜೊತೆಯಲಿ’ ಶಿಲ್ಪಾ ಅಯ್ಯರ್

ಐಶ್ವರ್ಯಾ ರಜನಿಕಾಂತ್ ನಿರ್ದೇಶಿಸುತ್ತಿರುವ `ಲಾಲ್ ಸಲಾಮ್' ಸಿನಿಮಾವನ್ನು ಲೈಕಾ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿದೆ. ವಿಷ್ಣು ವಿಶಾಲ್ ಹಾಗೂ ವಿಕ್ರಾಂತ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇವರೊಂದಿಗೆ ರಜನಿಕಾಂತ್ ಅತಿಥಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಸಿನಿಮಾ ಎ.ಆರ್ ರೆಹಮಾನ್ ಸಂಗೀತ ನೀಡುತ್ತಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032029 0 0 0
<![CDATA[ನಾವು ಸ್ನೇಹಿತರಾದರೂ ಪ್ರಬಲ ಸ್ಪರ್ಧಿಗಳು : ನಟ ರಾಮ್ ಚರಣ್]]> https://publictv.in/we-are-friends-but-fierce-competitors-actor-ram-charan/ Fri, 17 Feb 2023 11:19:07 +0000 https://publictv.in/?p=1032032 ತೆಲುಗು ಸಿನಿಮಾ ರಂಗದಲ್ಲಿ ನಟರಾದ ಜ್ಯೂನಿಯರ್ ಎನ್.ಟಿ.ಆರ್ (Jr. NTR) ಮತ್ತು ರಾಮ್ ಚರಣ್ (Ram Charan) ಪ್ರಬಲ ಸ್ಪರ್ಧಿಗಳು ಎನ್ನುವುದರಲ್ಲಿ ಎರಡು ಮಾತಿಲ್ಲ. ತೆಲುಗು ಚಿತ್ರೋದ್ಯಮದಲ್ಲಿ ಸ್ಟಾರ್ ವಾರ್ ಅಂತಿದ್ದರೆ, ಅದು ಇವರಲ್ಲಿ ಮಾತ್ರವಿತ್ತು. ಈ ಇಬ್ಬರ ಅಭಿಮಾನಿಗಳು ಕೂಡ ಹಾಗೆಯೇ ಕಿತ್ತಾಡಿಕೊಂಡೆ ಬಂದಿದ್ದಾರೆ. ಆದರೆ, ಈ ಎಲ್ಲವನ್ನೂ ಆರ್.ಆರ್.ಆರ್ (R.R.R) ಸಿನಿಮಾ ಅಳಿಸಿ ಹಾಕಿತ್ತು. ಇಬ್ಬರೂ ಜನ್ಮಜನ್ಮಾಂತರದ ಬಂಧುಗಳು ಎನ್ನುವಂತೆ ಬೆರೆತರು.

ಆರ್.ಆರ್.ಆರ್ ಸಿನಿಮಾದಲ್ಲಿ ಜ್ಯೂನಿಯರ್ ಮತ್ತು ರಾಮ್ ಚರಣ್ ಒಟ್ಟಾಗಿ ನಟಿಸಲಿದ್ದಾರೆ ಎನ್ನುವುದೇ ಬ್ರೇಕಿಂಗ್ ನ್ಯೂಸ್ ಆಗಿತ್ತು. ಇಬ್ಬರೂ ತೆರೆ ಹಂಚಿಕೊಳ್ಳಲು ಸಾಧ್ಯವೇ ಇಲ್ಲ ಎನ್ನುವ ಚರ್ಚೆ ಕೂಡ ಆಗಿತ್ತು. ಆದರೆ, ರಾಜಮೌಳಿ (Rajamouli) ಎನ್ನುವ ದೊಡ್ಡ ಶಕ್ತಿ, ಇವರನ್ನು ಒಟ್ಟಾಗಿಸುವಂತೆ ಮಾಡಿತ್ತು. ಈ ಇಬ್ಬರೂ ಕಲಾವಿದರಿಗೆ ಮತ್ತು ಅವರ ಅಭಿಮಾನಿಗಳಿಗೆ ಯಾವುದೇ ನೋವಾಗಂತೆ ಕಥೆ ಬರೆದಿದ್ದರು ರಾಜಮೌಳಿ. ಇದನ್ನೂ ಓದಿ: ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಮಿಂಚಿದ `ಜೋಶ್’ ನಟಿ ಪೂರ್ಣ

ಸಿನಿಮಾ ರಿಲೀಸ್ ಆದಾಗಲೂ ಅಷ್ಟೇ.. ಇಬ್ಬರಿಗೂ ಸಮಾನ ರೀತಿಯಲ್ಲಿ ಅವಕಾಶ ನೀಡಲಾಗಿತ್ತು. ಪ್ರಚಾರದಲ್ಲೂ ಅದನ್ನು ಮುಂದುವರೆಸಿಕೊಂಡು ಹೋಗಿದ್ದರು ರಾಜಮೌಳಿ. ಇನ್ಮುಂದೆ ಜ್ಯೂನಿಯರ್ ಮತ್ತು ರಾಮ್ ಚರಣ್ ಮಧ್ಯ ಅಷ್ಟೊಂದು ಪೈಪೋಟಿ ಇರುವುದಿಲ್ಲ ಎಂದು ಹೇಳಲಾಗಿತ್ತು. ಆದರೆ, ರಾಮ್ ಚರಣ್ ಬೇರೆಯ ರೀತಿಯಲ್ಲೇ ಉತ್ತರ ಕೊಡುವ ಮೂಲಕ ಕುತೂಹಲ ಮೂಡಿಸಿದ್ದಾರೆ.

ಜ್ಯೂನಿಯರ್ ಎನ್.ಟಿ.ಆರ್ ಮತ್ತು ನಾನು ಆಪ್ತರು, ಸ್ನೇಹಿತರು ಇರಬಹುದು. ಆದರೆ, ಸಿನಿಮಾ ವಿಷಯದಲ್ಲಿ ಜ್ಯೂನಿಯರ್ ನನ್ನ ಪ್ರಬಲ ಸ್ಪರ್ಧಿ ಎಂದು ಹೇಳಿದ್ದಾರೆ. ಈ ಸ್ಪರ್ಧೆ ಇದ್ದೇ ಇರುತ್ತದೆ. ಅದು ಯಾವತ್ತೂ ಮುಗಿಯುವುದಿಲ್ಲ ಎಂದು ಹೇಳುವ ಮೂಲಕ ತಮ್ಮ ಅಭಿಮಾನಿಗಳಿಗೆ ವಿಶೇಷ ಸಂದೇಶ ರವಾನಿಸಿದ್ದಾರೆ. ಸದ್ಯ ತೆಲುಗು ಚಿತ್ರೋದ್ಯಮದಲ್ಲಿ ರಾಮ್ ಚರಣ್ ಹೇಳಿದ ಮಾತು ಮಹತ್ವ ಪಡೆದುಕೊಂಡಿದೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032032 0 0 0
<![CDATA[ನಕಲು ತಡೆಗೆ ಕಠಿಣ ಕ್ರಮ - ವಾರ್ಷಿಕ ಪರೀಕ್ಷೆಯ ಮೊದಲ ದಿನವೇ 4 ಲಕ್ಷ ವಿದ್ಯಾರ್ಥಿಗಳು ಗೈರು]]> https://publictv.in/4-lakh-students-drop-out-as-class-10-12-board-exams-commence-in-uttar-pradesh/ Fri, 17 Feb 2023 11:20:53 +0000 https://publictv.in/?p=1032034 ಲಕ್ನೋ: ಉತ್ತರ ಪ್ರದೇಶದ (Uttar Pradesh) 10 ಹಾಗೂ 12ನೇ ತರಗತಿಯ ವಾರ್ಷಿಕ ಪರೀಕ್ಷೆಯ (Board Exams) ಮೊದಲ ದಿನವೇ 4 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು (Students) ಗೈರು ಹಾಜರಾಗಿರುವ ಘಟನೆ ನಡೆದಿದೆ.

ಉತ್ತರ ಪ್ರದೇಶದ ಯೋಗಿ ಸರ್ಕಾರವು ನಕಲು ತಡೆಗಟ್ಟಲು ಕಠಿಣ ಕ್ರಮ ಕೈಗೊಂಡಿದೆ. ಈ ಬೆನ್ನಲ್ಲೆ ಗುರುವಾರದಿಂದ ಪರೀಕ್ಷೆ ಆರಂಭವಾಗಿದೆ. ಯುಪಿ ಬೋರ್ಡ್‍ನ ಪ್ರಧಾನ ಕಚೇರಿಯ ವರದಿಯ ಪ್ರಕಾರ ಪರೀಕ್ಷೆಗೆ ನೋಂದಣಿ ಮಾಡಿಕೊಂಡ 31 ಲಕ್ಷಕ್ಕೂ ಅಧಿಕ 10ನೇ ತರಗತಿ ವಿದ್ಯಾರ್ಥಿಗಳಲ್ಲಿ 2.18 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಹಾಗೆಯೇ ದ್ವಿತೀಯ ಪಿಯುಸಿಯ 25.80 ಲಕ್ಷ ವಿದ್ಯಾರ್ಥಿಗಳ ಪೈಕಿ 1.83 ಲಕ್ಷ ವಿದ್ಯಾರ್ಥಿಗಳು ಪರಿಕ್ಷೆಗೆ ಗೈರಾಗಿದ್ದಾರೆ. ನಕಲು ತಡೆಗೆ ಕಠಿಣ ಕ್ರಮ ತೆಗೆದುಕೊಂಡಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ.

ಇನ್ನೂ ಮೊದಲ ದಿನವೇ 9 ಪ್ರಾಕ್ಸಿ ಅಭ್ಯರ್ಥಿಗಳನ್ನು ಬಂಧಿಸಲಾಗಿದೆ. ಗಾಜಿಪುರದಲ್ಲಿ ಐವರು ಹಾಗೂ ಮಥುರಾದ, ಜೌನ್‍ಪುರ, ಬುಲಂದ್‍ಶಹರ್ ಹಾಗೂ ಲಕ್ನೋದಲ್ಲಿ ತಲಾ ಒಬ್ಬರನ್ನು ಬಂಧಿಸಲಾಯಿತು. ಜೊತೆಗೆ 11 ವಿದ್ಯಾರ್ಥಿಗಳು ನಕಲು ಮಾಡಿ ಸಿಕ್ಕಿಬಿದ್ದಿದ್ದಾರೆ. ಪ್ರೌಢಶಾಲೆಯ 8 ಹುಡುಗರು ಮತ್ತು ಮೂವರು ಹುಡುಗಿಯರು ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ಅರಣ್ಯ ಇಲಾಖೆ ಸಿಬ್ಬಂದಿ, ತಮಿಳುನಾಡು ಬೇಟೆಗಾರರ ನಡುವೆ ಗುಂಡಿನ ಚಕಮಕಿ – ಒಬ್ಬ ಬೇಟೆಗಾರ ಸಾವು?

TET EXAM 2

ನಕಲು ತಡೆಗೆ ಕ್ರಮ: ವಾರ್ಷಿಕ ಪರೀಕ್ಷೆಗಳಲ್ಲಿ ನಕಲು ತಡೆಗೆ ಯುಪಿ ಸರ್ಕಾರ ಹತ್ತಾರು ಕಠಿಣ ಕ್ರಮ ತೆಗೆದುಕೊಂಡಿದೆ. ರಾಜ್ಯದ 75 ಜಿಲ್ಲೆಗಳ 8,753 ಪರೀಕ್ಷಾ ಕೇಂದ್ರಗಳ 1.43 ಪರೀಕ್ಷಾ ಕೊಠಡಿಗಳಲ್ಲಿ ವಾಯ್ಸ್ ರೆಕಾರ್ಡರ್ ಸಹಿತ 3 ಲಕ್ಷ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ವಿದ್ಯಾರ್ಥಿಗಳನ್ನು ತಪಾಸಣೆ ಮಾಡಿ ಪರೀಕ್ಷಾ ಕೇಂದ್ರದ ಒಳಗೆ ಬಿಡುತ್ತಿದ್ದಾರೆ. ಇನ್ನೂ ವಿದ್ಯುನ್ಮಾನ ಡಿವೈಸ್‍ಗಳ ಬಳಕೆಯನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಗೆ ಭರ್ಜರಿ ಕೊಡುಗೆ – ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಘೋಷಣೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032034 0 0 0
<![CDATA[ಬೌಲರ್‌ಗಳ ಆಟಕ್ಕೆ ಕಂಗಾಲು - ಮೊದಲ ದಿನವೇ ಆಸೀಸ್ ಸರ್ವಪತನ]]> https://publictv.in/india-vs-australia-2nd-test-india-21-0-at-stumps-australia-all-out/ Fri, 17 Feb 2023 11:57:20 +0000 https://publictv.in/?p=1032048 ನವದೆಹಲಿ: ಮೊಹಮ್ಮದ್ ಶಮಿ (Mohammed Shami) ಮಾರಕ ಬೌಲಿಂಗ್ ಹಾಗೂ ರವೀಂದ್ರ ಜಡೇಜಾ (Ravindra Jadeja), ಆರ್.ಅಶ್ವಿನ್ (Ravichandran Ashwin) ಸ್ಪಿನ್ ದಾಳಿಗೆ ಕಂಗಾಲಾದ ಕಾಂಗರೂಪಡೆ ಮೊದಲ ದಿನವೇ 263 ರನ್‌ಗಳಿಗೆ ಆಲೌಟ್ ಆಗಿದೆ.

ಆಸ್ಟ್ರೇಲಿಯಾ (Australia) ಎದುರು ಇನ್ನಿಂಗ್ಸ್ ಆರಂಭಿಸಿದ ಭಾರತ (India) ಮೊದಲ ದಿನದಾಟದ ಅಂತ್ಯಕ್ಕೆ 9 ಓವರ್‌ಗಳಲ್ಲಿ 21 ರನ್‌ಗಳಿಸಿ 242 ರನ್‌ಗಳ ಹಿನ್ನಡೆಯಲ್ಲಿದೆ. ಇದನ್ನೂ ಓದಿ: ಟೀಂ ಇಂಡಿಯಾ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ರಾಜೀನಾಮೆ

ಬಾರ್ಡರ್ ಗಾವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ 2ನೇ ಪಂದ್ಯದಲ್ಲಿ ಟಾಸ್ ಗೆದ್ದು ಕ್ರೀಸ್‌ಗಿಳಿದ ಆಸ್ಟ್ರೇಲಿಯಾ ತಂಡ 78.4 ಓವರ್‌ಗಳಲ್ಲಿ 263 ರನ್‌ಗಳಿಸಿ ಸರ್ವಪತನಕಂಡಿತು. ಇದನ್ನೂ ಓದಿ: ಕ್ರಿಕೆಟಿಗ ಪೃಥ್ವಿ ಶಾ ಕಾರಿನ ಮೇಲೆ ದಾಳಿ – ಸಿನಿ ತಾರೆ ಸಪ್ನಾ ಗಿಲ್ ಅರೆಸ್ಟ್

ಆರಂಭಿಕರಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್ (David Warner) ಹಾಗೂ ಉಸ್ಮಾನ್ ಖವಾಜ (Usman Khawaja) ಜೋಡಿ ಅಧಿಕ ರನ್‌ಗಳಿಸುವಲ್ಲಿ ವಿಫಲವಾಯಿತು. 15.2 ಓವರ್‌ಗಳಲ್ಲಿ 50 ರನ್‌ಗಳಿಸಿದ್ದಾಗಲೇ ಆಸ್ಟ್ರೇಲಿಯಾ ತಂಡ ಮೊದಲ ವಿಕೆಟ್ ಕಳೆದುಕೊಂಡಿತು. 44 ಎಸೆತಗಳಲ್ಲಿ ಕೇವಲ 15 ರನ್‌ಗಳಿಸಿದ್ದ ಡೇವಿಡ್ ವಾರ್ನರ್ ಶೀಘ್ರವೇ ಪೆವಿಲಿಯನ್ ಸೇರಿದ್ರು. ನಂತರ ಜೊತೆಗೂಡಿದ ಮತ್ತೋರ್ವ ಆರಂಭಿಕ ಉಸ್ಮಾನ್ ಖವಾಜ ಹಾಗೂ ಮಾರ್ನಸ್ ಲಾಬುಶೇನ್ 2ನೇ ವಿಕೆಟ್ ಜೊತೆಯಾಟಕ್ಕೆ 91 ರನ್ ಪೇರಿಸಿದರು. ಈ ವೇಳೆ ಲಾಬುಶೇನ್ 4 ಬೌಂಡರಿಗಳಿಗೆ 18 ರನ್‌ಗಳಿಸಿ ಔಟಾದರು.

ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್‌ಮ್ಯಾನ್‌ ಸ್ಟೀವನ್ ಸ್ಮಿತ್ (Steven Smith) ಎರಡೇ ಎಸೆತಗಳಲ್ಲಿ ಡಕೌಟ್ ಆಗಿ ಪೆವಿಲಿಯನ್ ಹಾದಿ ಹಿಡಿದರು. ಇದರ ಬೆನ್ನಲ್ಲೇ 81 ರನ್‌ಗಳಿಸಿ (12 ಬೌಂಡರಿ, 1 ಸಿಕ್ಸರ್) ಶತಕದ ನಿರೀಕ್ಷೆಯಲ್ಲಿದ್ದ ಖವಾಜ ಸಹ ಜಡೇಜಾಗೆ ವಿಕೆಟ್ ಒಪ್ಪಿಸಿದರು. ನಂತರದಲ್ಲಿ ಪ್ಯಾಟ್ ಕಮ್ಮಿನ್ಸ್ (Pat Cummins) 33 ರನ್ ಗಳಿಸಿ ಔಟಾಗುತ್ತಿದ್ದಂತೆ ಒಂದೊಂದೇ ವಿಕೆಟ್‌ಗಳು ಪತನಗೊಂಡಿತು.

ಅಂತಿಮವಾಗಿ ಆಸ್ಟ್ರೇಲಿಯಾ 78.4 ಓವರ್‌ಗಳಲ್ಲಿ 263 ರನ್‌ಗಳಿಸಿ ಆಲೌಟ್ ಆಯಿತು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಪೀಟರ್ ಹ್ಯಾಂಡ್ಸ್‌ಕೋಬ್‌ 9 ಬೌಂಡರಿಯೊಂದಿಗೆ 72 ರನ್‌ಗಳಿಸಿ ಅಜೇಯರಾಗುಳಿದರು.

ಟೀಂ ಇಂಡಿಯಾ ಪರ ಮೊಹಮ್ಮದ್ ಶಮಿ 4 ವಿಕೆಟ್ ಪಡೆದು ಅಬ್ಬರಿಸಿದರೆ, ರವೀಂದ್ರ ಜಡೇಜಾ, ಆರ್. ಅಶ್ವಿನ್ ತಲಾ 3 ವಿಕೆಟ್ ಪಡೆದರು.

ಮೊದಲ ದಿನದ ಅಂತ್ಯಕ್ಕೆ ಭಾರತ 9 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೇ 21 ರನ್‌ಗಳಿಸಿ 242 ರನ್‌ಗಳ ಹಿನ್ನಡೆಯಲ್ಲಿದ್ದಾರೆ. ನಾಯಕ ರೋಹಿತ್ ಶರ್ಮಾ (Rohit Sharma) 13 ರನ್ (34 ಎಸೆತ, 1 ಬೌಂಡರಿ) ಗಳಿಸಿದ್ದರೆ, ಕೆ.ಎಲ್ ರಾಹುಲ್ (KL Rahul) 20 ಎಸೆಗಳಲ್ಲಿ 4 ರನ್‌ಳಿಸಿದ್ದು, ಶನಿವಾರ ಬ್ಯಾಟಿಂಗ್ ಮುಂದುವರಿಸಲಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032048 0 0 0
<![CDATA[ಸಿನಿಮಾ ಶಿವರಾತ್ರಿ : ಬೆಂಗಳೂರಿನಲ್ಲಿ ‘ರಾಜಕುಮಾರ’, ಹೈದರಾಬಾದ್ ನಲ್ಲಿ ‘ಕಾಂತಾರ’]]> https://publictv.in/movie-shivratri-rajkumar-in-bengaluru-kantara-in-hyderabad/ Fri, 17 Feb 2023 11:43:23 +0000 https://publictv.in/?p=1032052 ನಾಳೆ ಮಧ್ಯರಾತ್ರಿ ಕನ್ನಡದ ಎರಡು ಸಿನಿಮಾಗಳು ಶಿವರಾತ್ರಿಗಾಗಿ (Shivratri) ಕಾಯುತ್ತಿವೆ. ಈ ಬಾರಿಯ ಜಾಗರಣೆಯನ್ನು ಸಿನಿಮಾ ನೋಡುವ ಮೂಲಕ ಕಳೆಯಲಿದ್ದಾರೆ ರಿಷಬ್ (Rishabh Shetty) ಮತ್ತು ಪುನೀತ್ ರಾಜ್ ಕುಮಾರ್ (Puneeth Rajkumar) ಅಭಿಮಾನಿಗಳು. ಹೈದರಾಬಾದ್ ನ ಸಪ್ತಗಿರಿ ಚಿತ್ರಮಂದಿರದಲ್ಲಿ ಫೆ.19 ರಂದು ಬೆಳಗ್ಗೆ 12 ಗಂಟೆಗೆ ಮತ್ತು 3 ಗಂಟೆಗೆ ಕಾಂತಾರ (Kantara) ಸಿನಿಮಾ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಈಗಾಗಲೇ ನೂರಾರು ಕೋಟಿ ಗಳಿಸಿರುವ ಈ ಸಿನಿಮಾ, ಕಿರುತೆರೆಯಲ್ಲೂ ಪ್ರಸಾರವಾಗಿದೆ. ಓಟಿಟಿಯಲ್ಲೂ ಇದೆ. ಆದರೂ, ಶಿವರಾತ್ರಿಗಾಗಿ ಸ್ಪೆಷಲ್ ಶೋ ಆಯೋಜನೆ ಮಾಡಲಾಗಿದೆ.

ಪುನೀತ್ ರಾಜಕುಮಾರ್ ನಟನೆಯ ಸೂಪರ್ ಹಿಟ್ ಸಿನಿಮಾಗಳಲ್ಲಿ ‘ರಾಜಕುಮಾರ’ (Rajkumar) ಕೂಡ ಒಂದು. ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಮೂಡಿ ಬಂದ ಈ ಸಿನಿಮಾ ಹಲವಾರು ದಾಖಲೆಗಳನ್ನು ಬರೆದಿದೆ. ಶತದಿನೋತ್ಸವದ ಜೊತೆಗೆ ಕನ್ನಡ ಸಿನಿಮಾ ಇತಿಹಾಸದಲ್ಲೇ ಮೊದಲ ಬಾರಿಗೆ 75 ಕೋಟಿ ರೂಪಾಯಿ ಬಾಚಿದ ಸಿನಿಮಾ ಎಂಬ ಹೆಗ್ಗಳಿಕೆಗೂ ಇದು ಪಾತ್ರವಾಗಿದೆ. ಶಿವರಾತ್ರಿಗಾಗಿ ಈ ಸಿನಿಮಾವನ್ನು ಮತ್ತೆ ಮರುಬಿಡುಗಡೆ ಮಾಡಲಾಗುತ್ತಿದೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ಜೊತೆ ಜೊತೆಯಲಿ’ ಶಿಲ್ಪಾ ಅಯ್ಯರ್

ಶಿವರಾತ್ರಿಯನ್ನು ವಿಶೇಷವಾಗಿ ಆಚರಿಸುವುದಕ್ಕಾಗಿಯೇ ಫೆಬ್ರವರಿ 19ರಂದು ಬೆಂಗಳೂರಿನ ಪೀಣ್ಯ ಏರಿಯಾದ ಭಾರತಿ ಚಿತ್ರಮಂದಿರದಲ್ಲಿ ಮಧ್ಯರಾತ್ರಿ 12.30ಕ್ಕೆ ಈ ವಿಶೇಷ ಪ್ರದರ್ಶನವನ್ನು ಆಯೋಜನೆ ಮಾಡಲಾಗಿದೆ. ಶಿವರಾತ್ರಿಯ ಜಾಗರಣೆ ಮುಗಿಸಿಕೊಂಡು, ರಾಜಕುಮಾರ ಸಿನಿಮಾ ನೋಡಬಹುದು ಎಂದಿದ್ದಾರೆ ಆಯೋಜಕರು.

ಶಿವರಾತ್ರಿಗಾಗಿ ನಗೆಜಾಗರಣೆ, ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸುವುದು ಸಾಮಾನ್ಯವಾಗಿತ್ತು. ಆದರೆ, ಈ ಬಾರಿ ವಿಶೇಷವಾಗಿ ಸಿನಿಮಾ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಈ ಮೂಲಕ ಪುನೀತ್ ರಾಜ್ ಕುಮಾರ್ ಅವರಿಗೆ ನಮನ ಸಲ್ಲಿಸುವ ಉದ್ದೇಶವೂ ಇದರ ಹಿಂದಿದೆಯಂತೆ. ಈಗಾಗಲೇ ಟಿಕೆಟ್ ಬುಕ್ಕಿಂಗ್ ಅನ್ನು ಥಿಯೇಟರ್ ಮಾಲೀಕರು ಆರಂಭಿಸಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032052 0 0 0
<![CDATA[ಭಾರತ ಈಗ ಕುಸಿಯುತ್ತಿದೆ: ಮೋದಿಯನ್ನು ಟೀಕಿಸಿದ ಜಾರ್ಜ್ ಸೊರಸ್ ಯಾರು?]]> https://publictv.in/india-is-now-collapsing-who-was-george-soros-who-criticized-modi/ Fri, 17 Feb 2023 12:10:53 +0000 https://publictv.in/?p=1032053 ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯನ್ನು (Narendra Modi) ಟೀಕಿಸಿ, ಉದ್ಯಮಿ ಗೌತಮ್ ಅದಾನಿ ಕುರಿತಾದ ಹಿಂಡನ್‍ಬರ್ಗ್ (Hindenburg) ಕುರಿತಾದ ವರದಿ ಬಗ್ಗೆ ಪ್ರಶ್ನೆಗಳನ್ನು ಎತ್ತಿರುವ ಕೋಟ್ಯಧಿಪತಿ ಜಾರ್ಜ್ ಸೊರಸ್ (George Soros) ಅವರನ್ನು ಕೇಂದ್ರ ಸರ್ಕಾರ ಇಂದು ತರಾಟೆಗೆ ತೆಗೆದುಕೊಂಡಿದೆ.

ಜಾರ್ಜ್ ಸೊರಸ್ ಮ್ಯೂನಿಚ್ ಸೆಕ್ಯುರಿಟಿ ಕಾನ್ಫ್‍ರೆನ್ಸ್‍ನಲ್ಲಿ ಸೊರೊಸ್ ಅದಾನಿ ಕಂಪನಿಗಳ ವಂಚನೆ ಹಾಗೂ ಈ ಕುರಿತು ಪ್ರಧಾನಿ ಮೋದಿಯವರ ಮೌನದ ಕುರಿತು ಅವರು ಧ್ವನಿ ಎತ್ತಿದ್ದರು. ಮೋದಿಯವರ ಅಡಳಿತದ ಭಾರತವು ಕೆಳಮಟ್ಟಕ್ಕೆ ಕುಸಿಯುತ್ತಿದೆ. ಭಾರತ ಕ್ವಾಡ್ ದೇಶವಾಗಿದ್ದರೂ ರಷ್ಯಾದಿಂದ ತೈಲ ಖರೀದಿಸುತ್ತಿದೆ. ಭಾರತದಲ್ಲಿ ಪ್ರಜಾಸತ್ತಾತ್ಮಕ ಸುಧಾರಣೆಗಳನ್ನು ನಾನು ಬಯಸುತ್ತೇನೆ ಎಂದು ಸೊರಸ್ ಅಭಿಪ್ರಾಯ ಪಟ್ಟಿದ್ದರು. ಇದನ್ನೂ ಓದಿ: ಬಜೆಟ್‌ನಲ್ಲಿ ಬ್ರಾಹ್ಮಣ ಅಭಿವೃದ್ಧಿ ನಿಗಮಕ್ಕೆ 10 ಕೋಟಿ ಅನುದಾನ: ಬೊಮ್ಮಾಯಿ ಭರವಸೆ

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ (Smriti Irani), ಭಾರತವನ್ನು ಸಹಿಸಲಾಗದೆ ವಿದೇಶಿ ಶಕ್ತಿಗಳು ದಾಳಿ ನಡೆಸುತ್ತಿವೆ. ಇದರ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಪ್ರತಿಕ್ರಿಯಿಸುವ ಅಗತ್ಯವಿದೆ ಎಂದಿದ್ದಾರೆ.

ಯಾರು ಈ ಸೊರಸ್? 92 ವರ್ಷದ ಸೊರಸ್ ವಿಶ್ವದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಯಹೂದಿ ಕುಟುಂಬದಲ್ಲಿ ಜನಿಸಿದ್ದ ಇವರು 17 ವರ್ಷದವರಿದ್ದಾಗ ನಾಝಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಹಂಗೇರಿಯನ್ನು ತೊರೆದು 1947ರಲ್ಲಿ ಲಂಡನ್ ಸೇರಿದ್ದರು. ನಂತರ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ತತ್ವಶಾಸ್ತ್ರ ಅಧ್ಯಯನ ಮಾಡಿದ್ದರು.

 

ವಿದ್ಯಾಭ್ಯಾಸದ ನಂತರ ಲಂಡನ್ ಮರ್ಚೆಂಟ್ ಬ್ಯಾಂಕ್ ಸಿಂಗರ್ ಮತ್ತು ಫ್ರೈಡ್‍ಲ್ಯಾಂಡರ್‍ಗೆ ಸೇರಿದರು. 1956ರಲ್ಲಿ ನ್ಯೂಯಾರ್ಕ್‍ಗೆ ತೆರಳಿದ ಅವರು ಯುರೋಪಿಯನ್ ಸೆಕ್ಯುರಿಟಿ ವಿಶ್ಲೇಷಕರಾಗಿ ಸೇರಿಕೊಂಡರು. 1973ರಲ್ಲಿ ಹೂಡಿಕೆ ಸಂಸ್ಥೆಯನ್ನು ಸ್ಥಾಪಿಸಿ ವಿದೇಶದ ಕಂಪನಿಗಳಲ್ಲಿ ಹಣ ಹೂಡಿ ಅದರಲ್ಲಿ ಯಶಸ್ಸು ಕಂಡರು.

ಸೊರಸ್ 8.5 ಶತಕೋಟಿ ಡಾಲರ್ ಒಡೆಯರಾಗಿದ್ದಾರೆ. ಪ್ರಜಾಪ್ರಭುತ್ವ ಹಾಗೂ ವಾಕ್ ಸ್ವಾತಂತ್ರ್ಯವನ್ನು ಉತ್ತೇಜಿಸುವ ಸಂಘಟನೆಗಳು ಹಾಗೂ ವ್ಯಕ್ತಿಗಳಿಗೆ ಅನುದಾನ ನೀಡುವ ಓಪನ್ ಸೊಸೈಟಿ ಫೌಂಡೇಶನ್‍ಗಳನ್ನು ಅವರು ಸ್ಥಾಪಿಸಿದ್ದಾರೆ. ಭಾರತದ ಹಲವು ಮಾಧ್ಯಮ ಸಂಸ್ಥೆಗಳಿಗೆ ಓಪನ್ ಸೊಸೈಟಿ ಅನುದಾನ ನೀಡುತ್ತಿದೆ. ಇದನ್ನೂ ಓದಿ: ನಕಲು ತಡೆಗೆ ಕಠಿಣ ಕ್ರಮ – ವಾರ್ಷಿಕ ಪರೀಕ್ಷೆಯ ಮೊದಲ ದಿನವೇ 4 ಲಕ್ಷ ವಿದ್ಯಾರ್ಥಿಗಳು ಗೈರು

ಶೀತಲ ಸಮರದ ಅಂತ್ಯದ ವೇಳೆಗೆ ಜೆಕಾಸ್ಲೋವಾಕಿಯ, ಪೋಲೆಂಡ್, ರಷ್ಯಾ ಮತ್ತು ಯುಗೊಸ್ಲಾವಿಯಾದಲ್ಲಿ ತಮ್ಮ ಸಂಸ್ಥೆಯನ್ನು ಸ್ಥಾಪಿಸಿದರು. ಇಂದು ಒಪನ್ ಸೊಸೈಟಿ ಫೌಂಡೇಶನ್ 70ಕ್ಕೂ ಹೆಚ್ಚು ದೇಶಗಳಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿವೆ. ರಾಜಕೀಯ ಚಳುವಳಿಯಲ್ಲಿ ಭಾಗವಹಿಸುವ ಅವರು ಬರಾಕ್ ಒಬಾಮ (Barack Obama), ಹಿಲರಿ ಕ್ಲಿಂಟನ್ ಮತ್ತು ಜೋ ಬೈಡನ್ (Joe Biden) ಅವರನ್ನು ಬೆಂಬಲಿಸಿದ್ದರು. ಹಾಗೆ ಚೀನಾ ಅಧ್ಯಕ್ಷ ಜಿನ್‍ಪಿಂಗ್, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಮತ್ತು ಟರ್ಕಿ (Turkey) ಅಧ್ಯಕ್ಷ ಎರ್ಡೋಗನ್ ಅವರನ್ನು ವಿರೋಧಿಸಿದ್ದರು.

ಕಳೆದ ತಿಂಗಳು ಅಮೆರಿಕದ ಶಾರ್ಟ್ ಸೆಲ್ಲರ್ ಸಂಸ್ಥೆ ಹಿಂಡನ್‍ಬರ್ಗ್ ಸಂಸ್ಥೆ ಅದಾನಿ ಕಂಪನಿಯ ವಂಚನೆ ಕುರಿತಾದ ಸಂಶೋಧನ ವರದಿಯೊಂದನ್ನು ಪ್ರಕಟಿಸಿತ್ತು. ಇದಾದ ನಂತರ ಅದಾನಿ ಕಂಪನಿಯ ಷೇರುಗಳು ಕುಸಿತ ಕಂಡಿದ್ದವು. ಆದರೆ ಹಿಂಡನ್‍ಬರ್ಗ್ ವರದಿಯನ್ನು ಅದಾನಿ ಸಂಸ್ಥೆ ಅಲ್ಲಗಳೆದು ದೀರ್ಘವಾದ ಉತ್ತರ ನೀಡಿತ್ತು.

ಸೊರಸ್ ಮೋದಿ ವಿರುದ್ಧ ಟೀಕೆ ಮಾಡುತ್ತಿರುವುದು ಇದು ಮೊದಲೇನಲ್ಲ. ಈ ಹಿಂದೆಯೂ ಹಲವು ವೇದಿಕೆಗಳಲ್ಲಿ ಬಹಿರಂಗವಾಗಿಯೇ ಟೀಕೆ ಮಾಡಿದ್ದರು. ಇದನ್ನೂ ಓದಿ: ಪಕ್ಷಾತೀತ, ಭಯರಹಿತ ಪತ್ರಿಕೋದ್ಯಮ ಮುಂದುವರಿಸುತ್ತೇವೆ – ಆರ್ಥಿಕ ಸಮೀಕ್ಷೆ ಬಳಿಕ BBC ಹೇಳಿಕೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032053 0 0 0
<![CDATA[ಕಾಂಗ್ರೆಸ್ಸಿಗೆ ಇನ್ಮುಂದೆ ಚೆಂಡು ಹೂವೇ ಶಾಶ್ವತ : ಸಿ.ಟಿ ರವಿ ವ್ಯಂಗ್ಯ]]> https://publictv.in/karnataka-budget-2023-ct-ravi-said-for-congress-flower-is-permanent/ Fri, 17 Feb 2023 11:51:12 +0000 https://publictv.in/?p=1032055 ಚಿಕ್ಕಮಗಳೂರು: ಕಾಂಗ್ರೆಸ್ಸಿಗರಿಗೆ ಇನ್ಮುಂದೆ ಚೆಂಡು ಹೂವೇ ಶಾಶ್ವತ, ಇನ್ನು ಮುಂದೆ ಅವರು ಕಿವಿಗೆ ಚೆಂಡು ಹೂವು ಇಟ್ಟುಕೊಂಡೇ ಓಡಾಡಬೇಕು ಎಂದು ಕಾಂಗ್ರೆಸ್ (Congress) ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ (CT Ravi)  ವ್ಯಂಗ್ಯವಾಡಿದರು.

ಬಜೆಟ್ ಬಳಿಕ ನಗರದ ಬಸವನಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಬಜೆಟ್ ವಿರುದ್ಧ ಕಾಂಗ್ರೆಸ್ ಕಿವಿಗೆ ಹೂವಿಟ್ಟು ಪ್ರತಿಭಟನೆ ನಡೆಸಿದ್ದಕ್ಕೆ ಪ್ರತಿಕ್ರಿಯೆ ನೀಡಿದರು. ಬಿಜೆಪಿ (BJP) ಮತ್ತೆ ಅಧಿಕಾರಕ್ಕೆ ಬರುವುದು ಶತಸಿದ್ಧ. ರಾಜ್ಯದಲ್ಲಿ ಕಮಲವೇ ಮತ್ತೆ ಅರಳುವುದು.‌ ಜನ ಕಾಂಗ್ರೆಸ್ಸಿಗೆ ಚೆಂಡುಹೂವು ಇಡಿಸುವ ಬದಲು, ನಾವೇ ಇಟ್ಟುಕೊಳ್ಳೋಣ ಎಂದು ಕಿವಿಗೆ ಇಟ್ಟುಕೊಂಡಿದ್ದಾರೆ ಎಂದು ಲೇವಡಿ ಮಾಡಿದರು.

ಕಾಂಗ್ರೆಸ್ ಕರ್ನಾಟಕದಲ್ಲಿ (Karnataka) ಮತ್ತೆ ಬಿಜೆಪಿಯೇ ಗೆಲ್ಲುವುದು ಎಂದು ಪರೋಕ್ಷವಾಗಿ ಒಪ್ಪಿಕೊಂಡಿದೆ. ಕಾಂಗ್ರೆಸ್ಸಿಗರು ಕಿವಿಗೆ ಚೆಂಡು ಹೂವನ್ನು ಇಟ್ಟುಕೊಂಡು ರಾಜ್ಯದ ಜನತೆಯ ಹಿತವನ್ನು ಬಯಸಿದ್ದಾರೆ. ರಾಜ್ಯದ ಹಿತವೂ ಬಿಜೆಪಿಯ ಗೆಲುವಿನ ಜೊತೆಗಿದೆ. ಕಾಂಗ್ರೆಸ್ ರಾಜ್ಯದ ಹಿತ ಹಾಗೂ ಬಿಜೆಪಿಯ ಗೆಲುವನ್ನು ಬಯಸಿದ್ದಕ್ಕೆ ಕಾಂಗ್ರೆಸ್ಸಿಗೆ ಧನ್ಯವಾದ ತಿಳಿಸಿದರು.

ಬಜೆಟ್ ಬಗ್ಗೆ ಮಾತನಾಡಿದ ಅವರು, ಬೊಮ್ಮಾಯಿ ಬಜೆಟ್ ಜನರಲ್ಲಿ ಹೊಸ ಆಶಯ ಬಿಂಬಿಸುವ ಬಜೆಟ್ ಆಗಿದೆ. ಇದೊಂದು ಸರ್ವಸ್ಪರ್ಶಿ, ಸರ್ವವ್ಯಾಪಿಯಾಗಿರುವ ಬಜೆಟ್ ಆಗಿದ್ದು, ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, ಗೃಹಿಣಿ ಶಕ್ತಿ ಯೋಜನೆ, ಮೂಲ ಸೌಲಭ್ಯ, ನೀರಾವರಿಗೆ ಕೊಟ್ಟಿರುವ ವಿಶೇಷ ಯೋಜನೆ ಜನರಲ್ಲಿ ಹೊಸ ಭರವಸೆ ಮೂಡಿಸಿದೆ ಎಂದರು. ಇದನ್ನೂ ಓದಿ: ನಕಲು ತಡೆಗೆ ಕಠಿಣ ಕ್ರಮ – ವಾರ್ಷಿಕ ಪರೀಕ್ಷೆಯ ಮೊದಲ ದಿನವೇ 4 ಲಕ್ಷ ವಿದ್ಯಾರ್ಥಿಗಳು ಗೈರು

ಚಿಕ್ಕಮಗಳೂರಿಗೂ ಜವಳಿ ಪಾರ್ಕ್, ಶೃಂಗೇರಿಗೆ 100 ಬೆಡ್ ಹಾಸಿಗೆಯುಳ್ಳ ಆಸ್ಪತ್ರೆ, ಕಾಫಿನಾಡಿಗೆ ನೂತನ ವಿಶ್ವವಿದ್ಯಾನಿಲಯ ವಿವಿಧ ಯೋಜನೆ ನೀಡಿದೆ. ಇದು ಅಭಿವೃದ್ಧಿ ಕರ್ನಾಟಕದ ಆಶಯದ ಬಜೆಟ್ ಎಂದು ವರ್ಣಿಸಿದರು. ಆದರೆ, ನಮಗೊಂದು ನೋವಿದೆ. ದತ್ತಪೀಠ ಅಭಿವೃದ್ಧಿ ಪ್ರಾಧಿಕಾರ ಮಾಡಿ ಅಂತ ಕೇಳಿಕೊಂಡಿದ್ದೆ. ಅದರಲ್ಲಿರುವ ತಾಂತ್ರಿಕ ತೊಡಕಿನ ಬಗ್ಗೆ ನನಗೆ ಫೋನ್ ಮಾಡಿ ತಿಳಿಸಿದ್ದಾರೆ.‌ ದತ್ತಪೀಠ ಅಭಿವೃದ್ಧಿ ಪ್ರಾಧಿಕಾರಕ್ಕೆ ಇರುವ ತಾಂತ್ರಿಕ ತೊಡಕು ನಿವಾರಿಸಿ ದತ್ತಪೀಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ರಾಮನಗರದಲ್ಲಿ ರಾಮಮಂದಿರ ನಿರ್ಮಾಣ: ಬಜೆಟ್‌ ಮಂಡಿಸಿ ಸಿಎಂ ಭರವಸೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032055 0 0 0
<![CDATA[800 ವರ್ಷದ ಹಳೆಯ ಮನೆಯಲ್ಲಿ ಶುಭಾ ಪೂಂಜಾ ದಿಢೀರ್ ಮದುವೆ]]> https://publictv.in/actress-shubha-poonja-wedding-story/ Fri, 17 Feb 2023 12:16:41 +0000 https://publictv.in/?p=1032073 ಸ್ಯಾಂಡಲ್‌ವುಡ್‌ನ (Sandalwood) ಬಬ್ಲಿ ನಟಿ ಶುಭಾ ಪೂಂಜಾ (Shubha Poonja) ವೈವಾಹಿಕ ಬದುಕಿನಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾ ಮತ್ತು ಸಂಸಾರಿಕ ಬದುಕು ಎರಡು ಬ್ಯಾಲೆನ್ಸ್ ಮಾಡ್ತಿದ್ದಾರೆ. ಇದೀಗ ಲಾಕ್‌ಡೌನ್‌ನಲ್ಲಿ ನಡೆದ ದಿಢೀರ್ ಮದುವೆ ಬಗ್ಗೆ ನಟಿ ಶುಭಾ ಬಾಯ್ಬಿಟ್ಟಿದ್ದಾರೆ. ಸಂದರ್ಶನವೊಂದರಲ್ಲಿ ಮದುವೆ ದಿನದ ಹಲವು ಸಂಗತಿಗಳನ್ನ ನಟಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಸಿನಿಮಾ ಶಿವರಾತ್ರಿ : ಬೆಂಗಳೂರಿನಲ್ಲಿ ‘ರಾಜಕುಮಾರ’, ಹೈದರಾಬಾದ್ ನಲ್ಲಿ ‘ಕಾಂತಾರ’

Shubha Poonjaನಟಿ ಶುಭಾ (Actress Shubha) ಅವರು ಸುಮಂತ್ (Sumanth)ಜೊತೆ 2020ರಲ್ಲಿ ಹಸೆಮಣೆ (Wedding) ಏರಿದ್ದರು. ಮಂಗಳೂರಿನಲ್ಲಿ ಸರಳವಾಗಿ ವಿವಾಹವಾಗಿದ್ದರು. ಪ್ರೇಮಿಗಳ ದಿನದಂದು ನೀಡಿದ ವಿಶೇಷ ಸಂದರ್ಶನವೊಂದರಲ್ಲಿ ಮದುವೆ ದಿಢೀರ್ ಅಂತಾ ಯಾಕಾಯಿತು. ಅಂದು ಆ ಸಂದರ್ಭ ಹೇಗಿತ್ತು. ಮನೆಯವರ ಮದುವೆ ಬಗೆಗಿನ ಒತ್ತಾಯದ ಬಗ್ಗೆ ನಟಿ ಮಾತನಾಡಿದ್ದಾರೆ.

ಬಿಗ್ ಬಾಸ್‌ನಿಂದ (Bigg Boss) ಬಂದ ಬಳಿಕ ಲಾಕ್‌ಡೌನ್ (Lockdown) ಸಮಯದಲ್ಲಿ ಮನೆಯಲ್ಲೂ ಮದುವೆ ಮಾಡಿಕೊಳ್ಳಿ ಎನ್ನುತ್ತಿದ್ದರು. ಡಿ.29 ಮದುವೆ ಮಾಡಿಕೊಳ್ಳಬೇಕು ಎಂದು ನಿರ್ಧಾರ ಮಾಡಿದೆ. 10 ಜನ ಇದ್ದರೂ ಪರ್ವಾಗಿಲ್ಲ ಸಿಂಪಲ್ ಆಗಿ ಮದುವೆ ಮಾಡಿಕೊಳ್ಳಬೇಕು ಮನೆಯಲ್ಲಿ ಮದುವೆ ಆಗೋಣ ಆಮೇಲೆ ಎಲ್ಲರಿಗೂ ಪಾರ್ಟಿ ಅರೇಂಜ್ ಮಾಡೋಣ ಎಂದು ನಿರ್ಧಾರ ಮಾಡಿದ್ವಿ. ಎರಡು ದಿನಗಳ ಮುನ್ನ ಮದುವೆ ಪ್ಲ್ಯಾನ್ ಮಾಡಲಾಗಿತ್ತು ಎಂದು ನಟಿ ಶುಭಾ ಮಾತನಾಡಿದ್ದಾರೆ.

ಎರಡು ದಿನದ ಮುನ್ನ ಮದುವೆ ಪ್ಲ್ಯಾನ್ ಆಗಿದ್ದು. ನಾವು ವಾಸ ಮಾಡುತ್ತಿದ್ದ ಮನೆ 800 ವರ್ಷ ಹಳೆ ಮನೆ. ಫುಲ್ ಪೇಂಟ್ ಬಿದ್ದಿತ್ತು, ಗೋಡೆ ಸರಿಯಾಗಿಲ್ಲ ಏನೂ ಇಲ್ಲ. ಏನ್ ಚಿನ್ನಿ ಇಲ್ಲಿ ಮದುವೆಯಾಗಿ ಒಂದು ಫೋಟೋ ತೆಗೆದರೂ ಹೇಗಿರುತ್ತೆ ಅಂದ. ಮದುವೆ ಹಿಂದಿನ ದಿನ ಫುಲ್ ಪೇಂಟ್ ಮಾಡಿದ್ದಾರೆ. ಮದುವೆ ಬಂದ ಗೆಸ್ಟ್ ಸೆಲೆಬ್ರಿಟಿ ಮಂಜು ಮತ್ತು ರಾಘು ಬಂದರು ಅವರಿಂದಲೂ ಪೇಂಟ್ ಮಾಡಿಸಲಾಗಿತ್ತು ಎಂದು ಶುಭಾ ಪೂಂಜಾ ಹೇಳಿದ್ದಾರೆ.

ರಾತ್ರಿ 8 ಗಂಟೆಗೆ ಹೂ ತರಲು ಮಾರ್ಕೆಟ್‌ಗೆ ಹೋಗಿದ್ದಾರೆ. ತುಂಬಾ ಬಾಡಿರುವ ಹೂವುಗಳನ್ನು ಮದುವೆಗೆ ತೆಗೆದುಕೊಂಡು ಬಂದಿದ್ದಾರೆ. ನಮ್ಮ ಮದುವೆ ಹಾರ ಕೂಡ ಬಾಡಿದೆ. ಮದುವೆ ಪಟ್ ಪಟ್ ಅಂತ ಮುಗಿಯಿತು ಅಷ್ಟರಲ್ಲಿ ಸುಮಂತ್ ಪಂಚೆ ಬಿಚ್ಚಿ ಶಾರ್ಟ್ & ಬನಿಯನ್ ಹಾಕೊಂಡು ಬಂದಿದ್ದಾನೆ. ಹೀಗಾಗಿ ನನ್ನ ಮದುವೆ ಫೋಟೋ ಅಂತ ಇರುವುದು ಕೇವಲ ೪ ಅಷ್ಟೆ. ಮೀಡಿಯಾದವರು ಕರೆ ಮಾಡಿ ಫೋಟೋ ಕಳುಹಿಸಿ ಎನ್ನುತ್ತಿದ್ದಾರೆ ಅವರೇ ಹೇಳುತ್ತಿದ್ದರು 4 ಫೋಟೋ ಇದೆ ಅದು ಬಿಟ್ಟು ಬೇರೆ ಕೊಡಿ ಎಂದು. ನಮ್ಮ ಅಮ್ಮ ಅವರ ಅಪ್ಪ ಅಮ್ಮ ಜೊತೆಗೂ ಸುಮಂತ್ ಫೋಟೋ ತೆಗೆಸಿಕೊಂಡಿಲ್ಲ. ಮುಂದೆ ಮಕ್ಕಳು ಅಮ್ಮ ಮದುವೆ ಫೋಟೋ ವಿಡಿಯೋ ತೋರಿಸಿ ಎಂದು ಕೇಳಿದರೆ ಆ ನಾಲ್ಕು ಫೋಟೋ ಅಷ್ಟೇ ತೋರಿಸಬೇಕು ಎಂದು ನಟಿ ಮಾತನಾಡಿದ್ದಾರೆ.

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032073 0 0 0
<![CDATA[ರಾಮಮಂದಿರ ನಿರ್ಮಾಣ ಬಿಜೆಪಿ ಕೈಯಲ್ಲಿ ಆಗಲ್ಲ, ನಾನೇ ಮಾಡಬೇಕು: ಹೆಚ್‌ಡಿಕೆ]]> https://publictv.in/hd-kumaraswamy-said-ram-mandir-construction-cannot-be-done-by-bjp/ Fri, 17 Feb 2023 12:25:06 +0000 https://publictv.in/?p=1032085 ರಾಮನಗರ: ರಾಮಮಂದಿರ (Ram Mandir) ನಿರ್ಮಾಣದ ಬಗ್ಗೆ ಅವರು ಘೋಷಣೆ ಮಾಡಿದ್ರೂ ಅದನ್ನ ನಾನೇ ಮಾಡಬೇಕು. ಅವರ ಕೈಯಲ್ಲಿ ಮಾಡಲು ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ತಿರುಗೇಟು ನೀಡಿದರು.

ರಾಜ್ಯ ಬಜೆಟ್‌ನಲ್ಲಿ (Karnataka Budget) ಬೃಹತ್ ರಾಮಮಂದಿರ ನಿರ್ಮಾಣ ಮಾಡುವುದಾಗಿ ಸಿಎಂ ಘೋಷಣೆ ವಿಚಾರದ ಕುರಿತು ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಬಿಜೆಪಿ (BJP) ಅವರು ರಾಮಮಂದಿರವನ್ನು 3 ವರ್ಷದ ಹಿಂದೆ ಮಾಡಿ ಕಟ್ಟಿದ್ದಿದ್ದರೇ ಒಪ್ಪಿಕೊಳ್ಳುತ್ತಿದ್ದೆ. ಆದರೆ ಇನ್ನೆರಡು ತಿಂಗಳಲ್ಲಿ ಚುನಾವಣೆ ಘೋಷಣೆ ಆಗುತ್ತದೆ. ಚುನಾವಣೆ (Election) ಘೋಷಣೆ ಆದ್ಮೇಲೆ ಇದು ಪುಸ್ತಕದ ಒಳಗಡೆಯೇ ಇರುತ್ತದೆ. ರಾಮಮಂದಿರವನ್ನು ಇವರಿಗೆ ಕಟ್ಟಲಾಗುವುದಿಲ್ಲ. ಮುಂದೆ ನಮ್ಮ ಸರ್ಕಾರ ಬಂದು ನಾವೇ ರಾಮಮಂದಿರ ಕಟ್ಟಬೇಕು. ಇಲ್ಲಿ ಅವರು ಯಾವ ಜಪ ಮಾಡಿದ್ರೂ ಬಿಜೆಪಿ ಗೆಲ್ಲಲು ಆಗುವುದಿಲ್ಲ ಎಂದು ತಿಳಿಸಿದರು.

ಉತ್ತರ ಕರ್ನಾಟಕ ಭಾಗದಲ್ಲೂ ರಾಷ್ಟ್ರೀಯ ಪಕ್ಷಗಳ ಬಗ್ಗೆ ಜನ ಭ್ರಮಾನಿರಸರಾಗಿದ್ದಾರೆ. ಆದ್ದರಿಂದ ರಾಮನಗರ, ಮಂಡ್ಯಕ್ಕೆ ಬಂದು ಭದ್ರಕೋಟೆ ಛಿದ್ರ ಮಾಡುತ್ತೇನೆ ಎನ್ನುವುದು ವಾಸ್ತವಕ್ಕೆ ಹತ್ತಿರವಿಲ್ಲ. ಬಾಯಲ್ಲಿ ಹೇಳಬಹುದು ಅಷ್ಟೇ. ಇಲ್ಲಿನ ಜನಕ್ಕೆ ಮೊದಲಿನಿಂದಲೂ ಜೆಡಿಎಸ್ ಹಾಗೂ ದೇವೇಗೌಡರ ಮೇಲೆ ಅಭಿಮಾನ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣೆ ಪೂರ್ವದ ಈ ಬಜೆಟ್‌ಗೆ ಯಾವುದೇ ಮಹತ್ವವಿಲ್ಲ. ಮುಂದಿನ ಮೇ ತಿಂಗಳಲ್ಲಿ ಚುನಾವಣೆ ಇದೆ‌. ಮುಂದೆ ಬರುವ ಸರ್ಕಾರ ಮತ್ತೊಂದು ಬಜೆಟ್ ಘೋಷಣೆ ಮಾಡುತ್ತದೆ. ನಾನು ಈಗಾಗಲೇ ರಾಜ್ಯದ 70 ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸ ಮಾಡಿದ್ದೇನೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ. ಚುನಾವಣೆ ಇರುವುದರಿಂದ ಜನರನ್ನು ಮೆಚ್ಚಿಸಲು ಜನಪ್ರಿಯ ಘೋಷಣೆ ಮಾಡ್ತಾರೆ ಎನ್ನುವ ನಿರೀಕ್ಷೆಯಿತ್ತು. ಆದರೆ ಅವರ ಮಂತ್ರಿಗಳು, ಶಾಸಕರಿಗೆ ಇದು ನೀರಸ ಬಜೆಟ್ ಅನಿಸಿದೆ ಅಂತೆ. ಈ ಬಗ್ಗೆ ವಿಧಾನಸೌಧದ ಮೊಗಶಾಲೆಯಲ್ಲಿ ಚರ್ಚೆ ನಡೆಯುತ್ತಿದೆ ಎಂದು ನನಗೆ ಮಾಹಿತಿ ಇದೆ. ಆದ್ದರಿಂದ ಇವತ್ತಿನ ಬಜೆಟ್‌ಗೆ ಅಂತಹ ಮಹತ್ವ ಕೊಡಲ್ಲ. ಮುಂದೆ ಜನರು ಆಯ್ಕೆ ಮಾಡುತ್ತಾರೆ. ಅದರ ಮೇಲೆ ಮುಂದಿನ ಬಜೆಟ್ ಕಾರ್ಯರೂಪಕ್ಕೆ ಬರುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ಸಿಗೆ ಇನ್ಮುಂದೆ ಚೆಂಡು ಹೂವೇ ಶಾಶ್ವತ : ಸಿ.ಟಿ ರವಿ ವ್ಯಂಗ್ಯ

ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡುವ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಒಂದು ವರ್ಷದಲ್ಲಿ ಅವರು ಹಣ ಕಟ್ಟಿಲ್ಲ ಅಂದರೆ ಅದಕ್ಕೆ ಬಡ್ಡಿ ಕಟ್ಟಬೇಕಲ್ಲ. ರೈತರು ಸಾಲಗಾರರು ಆಗದ ರೀತಿಯಲ್ಲಿ ಅವರು ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡಬೇಕು. ಕೇವಲ ಸಾಲ ಕೊಡುತ್ತೇವೆ ಎಂದರೆ ಆಗುತ್ತಾ? ಸಾಲ ಕೊಡುವುದು ಸರ್ಕಾರ ಅಲ್ಲ, ಡಿಸಿಸಿ ಬ್ಯಾಂಕ್ ಸಾಲ ನೀಡುತ್ತದೆ. ರಾಷ್ಟ್ರೀಕೃತ ಬ್ಯಾಂಕ್‌ಗಳು ಸಾಲ ಕೊಡುವುದಿಲ್ಲ. ಕುಮಾರಸ್ವಾಮಿ‌ ಇಲ್ಲ ಅಂದಿದ್ರೆ ಹಲವು ಕಡೆ ಡಿಸಿಸಿ ಬ್ಯಾಂಕ್‌ಗಳು ಮುಚ್ಚಿಹೋಗುತ್ತಿದ್ದವು. ನಾನು 25 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದೇನೆ. ನಾನು ಡಿಸಿಸಿ ಬ್ಯಾಂಕ್‌ಗೆ ಶಕ್ತಿ‌ ನೀಡಿದ್ದೇನೆ. ಅದರಿಂದಾನೇ ಈಗ ಬಿಜೆಪಿ ಅವರೂ ಸಾಲ ನೀಡ್ತಿನಿ ಅಂತ ಹೇಳ್ತಾ ಇರೋದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿಗೆ ತಿರುಗೇಟು ನೀಡಿದರು. ಇದನ್ನೂ ಓದಿ: ನಕಲು ತಡೆಗೆ ಕಠಿಣ ಕ್ರಮ – ವಾರ್ಷಿಕ ಪರೀಕ್ಷೆಯ ಮೊದಲ ದಿನವೇ 4 ಲಕ್ಷ ವಿದ್ಯಾರ್ಥಿಗಳು ಗೈರು

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032085 0 0 0
<![CDATA[ಕಟ್ಟಡದ 16ನೇ ಮಹಡಿಯಿಂದ ಬಿದ್ದು ವ್ಲಾಡಿಮಿರ್‌ ಪುಟಿನ್‌ ಆಪ್ತೆ ಸಾವು!]]> https://publictv.in/vladimir-putins-ally-marina-yankina-dies-after-falling-16-storeys/ Fri, 17 Feb 2023 12:44:02 +0000 https://publictv.in/?p=1032090 ಮಾಸ್ಕೋ: ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ಕಟ್ಟಡದ 16 ಮಹಡಿಯಿಂದ ಕೆಳಗೆ ಬಿದ್ದು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ (Vladimir Putin) ಆಪ್ತೆ ಹಾಗೂ ರಷ್ಯಾದ (Russia) ರಕ್ಷಣಾ ಸಚಿವಾಲಯದ ಹಣಕಾಸು ಬೆಂಬಲ ವಿಭಾಗದ ಮುಖ್ಯಸ್ಥೆ ಮರೀನಾ ಯಾಂಕಿನಾ (Marina Yankina) ಸಾವನ್ನಪ್ಪಿದ್ದಾರೆ.

ಬುಧವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಸೇಂಟ್ ಪೀಟರ್ಸ್‌ಬರ್ಗ್‌ನ ಕಲಿನಿನ್ಸ್ಕಿ ಪ್ರದೇಶದ ವಸತಿ ಸಂಕೀರ್ಣದ ಪಾದಚಾರಿ ಮಾರ್ಗದಲ್ಲಿ ಮರೀನಾ ಯಾಂಕಿನಾ (58) ಅವರ ಮೃತದೇಹ ಕಂಡು ನೆರೆಹೊರೆಯವರು ಮಾಹಿತಿ ನೀಡಿದ್ದರು. ಇದನ್ನೂ ಓದಿ: ಕಿಮ್ ಜಾಂಗ್ ಉನ್ ಮಗಳ ಹೆಸರನ್ನು ಉತ್ತರ ಕೊರಿಯಾದ ಯಾರೂ ತಮ್ಮ ಮಕ್ಕಳಿಗೆ ಇಡುವಂತಿಲ್ಲ!

ಉಕ್ರೇನ್‌ ವಿರುದ್ಧ ಪುಟಿನ್ ಸಾರಿದ ಯುದ್ಧಕ್ಕೆ ಹಣಕಾಸು ನಿರ್ವಹಿಸುವಲ್ಲಿ ಮರೀನಾ ಪ್ರಮುಖ ಪಾತ್ರ ವಹಿಸಿದ್ದರು. ಅವರು ರಷ್ಯಾದ ಐದು ಭೌಗೋಳಿಕ ಬೆಟಾಲಿಯನ್‌ಗಳಲ್ಲಿ ಒಂದಾದ ವೆಸ್ಟರ್ನ್ ಮಿಲಿಟರಿ ಡಿಸ್ಟ್ರಿಕ್ಟ್‌ನ ಹಣಕಾಸು ನಿರ್ದೇಶಕರಾಗಿದ್ದರು.

ಉಕ್ರೇನ್‌ ಮೇಲೆ ರಷ್ಯಾ ಯುದ್ಧ ಘೋಷಿಸಿದ ನಂತರ ರಷ್ಯಾದ ಅನೇಕ ಪ್ರಮುಖರು ಸಾವಿಗೀಡಾಗಿದ್ದಾರೆ. ಅವರ ಪೈಕಿ ಮರೀನಾ ಯಾಂಕಿನಾ ಕೂಡ ಒಬ್ಬರು. ಇತ್ತೀಚೆಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಂದ ವಜಾಗೊಂಡಿದ್ದ ರಷ್ಯಾದ ಜನರಲ್ ಮೇಜರ್ ಜನರಲ್ ವ್ಲಾಡಿಮಿರ್ ಮಕರೋವ್ ಅವರು ಅನುಮಾನಾಸ್ಪದ ಸಾವನ್ನಪ್ಪಿದ್ದರು. ಇದಾದ ಕೆಲವು ದಿನಗಳ ನಂತರ ಮರೀನಾ ಸಾವಿನ ಸುದ್ದಿ ವರದಿಯಾಗಿದೆ. ಇದನ್ನೂ ಓದಿ: Missile Traceː ರಷ್ಯಾದ 6 ಬಲೂನ್‌ಗಳನ್ನು ಹೊಡೆದುರುಳಿಸಿದ ಉಕ್ರೇನ್ ಸೇನೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032090 0 0 0
<![CDATA[ನಮ್ಮದು ವಿವೇಕಾನಂದರ ಕೇಸರಿ, ಬಿಜೆಪಿಯವ್ರದ್ದು ಗೋಡ್ಸೆ ಕೇಸರಿ: ಸಿದ್ದರಾಮಯ್ಯ]]> https://publictv.in/karnataka-budget-2023-siddaramaiah-said-ours-is-vivekanandas-saffron-bjps-is-godses-saffron/ Fri, 17 Feb 2023 13:14:34 +0000 https://publictv.in/?p=1032097 ಬೆಂಗಳೂರು: ನಾವು ಹಾಕಿರುವ ಚೆಂಡು ಹೂ ಕೇಸರಿ ಅಲ್ಲ. ನಮ್ಮದು ವಿವೇಕಾನಂದರ ಕೇಸರಿ. ಬಿಜೆಪಿ ಅವರದ್ದು, ಸಾರ್ವರ್ಕರ್, ಗೋಡ್ಸೆ ಕೇಸರಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

ಕಿವಿಯಲ್ಲಿ ಹೂ ಇಟ್ಟುಕೊಂಡೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಜೆಟ್ ಹೇಗಿದೆ ಅಂದ್ರೆ ಮಕ್ಕಳು ಸಾಕಲು ಜವಾಬ್ದಾರಿ ಇಲ್ಲದವರು, ಎಷ್ಟು ಮಕ್ಕಳಾದ್ರು ಹುಟ್ಟಲಿ ಎನ್ನುವವರ ಮನಸ್ಥಿತಿಯಲ್ಲಿ ಇದ್ದಾರೆ. ಬರೀ ಭರವಸೆಯನ್ನು ನೀಡುವುದೇ ಆಗಿದೆ. ಯಾವುದೂ ಈಡೇರಿಕೆ ಆಗಿಲ್ಲ. ಇದು ಪಾರದರ್ಶಕ, ಉತ್ತರದಾಯಿ ಸರ್ಕಾರವೂ ಅಲ್ಲ ಎಂದು ಕಿಡಿಕಾರಿದರು.

ಇದು ನಿರಾಶಾದಾಯಕ ಮತ್ತು ಚುನಾವಣಾ ಬಜೆಟ್ ಆಗಿದೆ. ಇದರಿಂದ ಜನರ ಸಮಸ್ಯೆಗಳು ಬಗೆಹರಿಯುವುದಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದು ಹೇಳುತ್ತಾರೆ. ದುಪ್ಪಟ್ಟು ಮಾಡಲು ಯಾವುದೇ ಕಾರ್ಯಕ್ರಮವೂ ಇಲ್ಲ. ಸಾಲ ಹೆಚ್ಚಾಗಲಿದೆ ಹೊರತು ಆದಾಯ ದುಪ್ಪಟ್ಟು ಆಗುವುದಿಲ್ಲ. ಯಾವನೋ ತೇಜಸ್ವಿ ಸೂರ್ಯ ಒಂದು ಹೇಳಿಕೆ ಕೊಟ್ಟಿದ್ದ. ರೈತರ ಸಾಲ ಮನ್ನ ಮಾಡಿದ್ರೇ ದೇಶದ ಉದ್ಧಾರ ಆಗುವುದಿಲ್ಲ ಅಂದಿದ್ದ. ಬಂಡವಾಳ ಶಾಹಿಗಳ ಸಾಲ ಮನ್ನಾ ಮಾಡಬಹುದು. ಈ ಸರ್ಕಾರ ಶ್ರೀಮಂತರ ಪರವಾದ ಬಜೆಟ್ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಸರ್ಕಾರದ ಚುನಾವಣೆ ಬಜೆಟ್ ಆಗಿದೆ. ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಯುತ್ತದೆ. ಬಿಜೆಪಿ (BJP) ಸರ್ಕಾರದ ನಿರ್ಗಮನದ ಬಜೆಟ್ (Budget) ಇದಾಗಿದ್ದು, 3 ಲಕ್ಷದ 9 ಕೋಟಿಯಷ್ಟು ಇದೆ. ಇದರಲ್ಲಿ ಕಳೆದ ಬಜೆಟ್ ಅಲ್ಲಿ ಘೋಷಣೆ ಮಾಡಿದ್ದನ್ನೇ ಪೂರೈಸಿಲ್ಲ. 600 ಭರವಸೆ ಕೊಟ್ಟಿದ್ರು, 90% ಭರವಸೆಗಳು ಪೂರೈಸಿಲ್ಲ ಎಂದು ಗುಡುಗಿದರು. ಇದನ್ನೂ ಓದಿ: ಕಾಂಗ್ರೆಸ್ಸಿಗೆ ಇನ್ಮುಂದೆ ಚೆಂಡು ಹೂವೇ ಶಾಶ್ವತ : ಸಿ.ಟಿ ರವಿ ವ್ಯಂಗ್ಯ

ನಾನು ಕೊನೆಯ ಬಜೆಟ್ ಮಂಡಿಸಿದಾಗ ನಾನು ಐದು ವರ್ಷದಲ್ಲಿ ಏನು ಮಾಡಿದ್ದೇ, ಮುಂದೆ ಏನು ಮಾಡುತ್ತೇನೆ ಎಂದು ಹೇಳಿದ್ದೆ. ಇವರು ಆ ಪ್ರಯತ್ನ ಮಾಡಿಲ್ಲ. ಜನರಿಗೆ ಸುಳ್ಳು ಭರವಸೆಯನ್ನು ನೀಡಿದ್ದಾರೆ. ಯಾವ ಭರವಸೆಯನ್ನು ಕೂಡ ಈಡೇರಿಸುವ ಪ್ರಯತ್ನ ಮಾಡಿಲ್ಲ. ಬಜೆಟ್ ಅಲ್ಲಿ ದಲಿತರಿಗೆ ದೊಡ್ಡ ದ್ರೋಹ ಮಾಡಿದ್ದಾರೆ. ಬಜೆಟ್ ಅಲ್ಲಿ ಸರಿಯಾಗಿ ಹಣವನ್ನು ಬಿಡುಗಡೆ ಮಾಡಿಲ್ಲ ಎಂದರು. ಇದನ್ನೂ ಓದಿ: ರಾಮಮಂದಿರ ನಿರ್ಮಾಣ ಬಿಜೆಪಿ ಕೈಯಲ್ಲಿ ಆಗಲ್ಲ, ನಾನೇ ಮಾಡಬೇಕು: ಹೆಚ್‌ಡಿಕೆ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032097 0 0 0
<![CDATA[ನಮ್ಮದು ರೈತ ಪರ ಸರ್ಕಾರ: ಬೊಮ್ಮಾಯಿ]]> https://publictv.in/our-government-is-in-favor-of-farmers-cm-basavaraj-bommai-says-after-budget-session/ Fri, 17 Feb 2023 13:25:51 +0000 https://publictv.in/?p=1032108 ಬೆಂಗಳೂರು: ರೈತರ ಸಮಸ್ಯೆಗಳನ್ನು ಮನಗಂಡು ಪರಿಹಾರ ನೀಡುವ ಯೋಜನೆಗಳನ್ನು ಆಯವ್ಯಯದಲ್ಲಿ ಘೋಷಿಸಿವ ನಮ್ಮ ಸರ್ಕಾರ ರೈತರ ಪರವಾಗಿದೆ ಎನ್ನುವುದನ್ನು ಸ್ಪಷ್ಟಪಡಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 2023-24 ರ ಆಯವ್ಯಯ (Karnataka Budget 2023) ಕುರಿತಂತೆ ಶುಕ್ರವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ರೈತರಿಗೆ ಭೂ ಸಿರಿ ಕೃಷಿಗೆ ರೈತರ ಸಾಲದ ಮಿತಿಯನ್ನು 3 ರಿಂದ 5ಲಕ್ಷದ ವರೆಗೂ ಶೂನ್ಯ ಬಡ್ಡಿದರದಲ್ಲಿ ಸಾಲದಲ್ಲಿ ಹೆಚ್ಚಳವಾಗದಿದ್ದು, 30 ಲಕ್ಷಕ್ಕಿಂತ ಹೆಚ್ಚು ರೈತರಿಗೆ ಲಾಭವಾಗಲಿದೆ. ಖಾಸಗಿ ವ್ಯಕ್ತಿಗಳ ಬಳಿ ಸಾಲ ಪಡೆಯುವ ಅಗತ್ಯವಿಲ್ಲ. ಅಗತ್ಯವಿದ್ದಾಗ ಬೀಜ, ಗೊಬ್ಬರ ಖರೀದಿಗೆ ಭೂ ಸಿರಿ ಎಂಬ ಯೋಜನೆಯಡಿ 10 ಸಾವಿರ ರೂ. ನೀಡಲಾಗುವುದು. 2,500 ರೂ. ರಾಜ್ಯ ಸರ್ಕಾರ, 7,500 ರೂ. ನಬಾರ್ಡ್ ಮೂಲಕ ಶೂನ್ಯ ಬಡ್ಡಿ ದರದಲ್ಲಿ ನೀಡಲಾಗುವುದು ಎಂದರು. ಇದನ್ನೂ ಓದಿ: ರಾಮನಗರದಲ್ಲಿ ರಾಮಮಂದಿರ ನಿರ್ಮಾಣ: ಬಜೆಟ್‌ ಮಂಡಿಸಿ ಸಿಎಂ ಭರವಸೆ

ಜೀವನ ಜ್ಯೋತಿ ಜೀವ ವಿಮೆ ಯೋಜನೆ ರೈತ ಯಾವುದೇ ಕಾರಣದಿಂದ ಸಾವನ್ನಪ್ಪಿದರೆ ಅವನ ಕುಟುಂಬಕ್ಕೆ ತೊಂದರೆಯಾಗಬಾರದೆಂದು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಜೀವನ ಜ್ಯೋತಿ ಜೀವ ವಿಮೆ ಯೋಜನೆ ಘೋಷಣೆಯಾಗಿದೆ. ಸಹಜವಾಗಿ ತೀರಿಕೊಂಡರೂ 2 ಲಕ್ಷ ರೂ.ಗಳನ್ನು ಅವರ ಕುಟುಂಬಕ್ಕೆ ದೊರೆಯುತ್ತದೆ. ರೈತರಿಗೆ 180 ಕೋಟಿ ರೂ. ವೆಚ್ಚದ ಯೋಜನೆ ಇದಾಗಿದ್ದು, 53 ಲಕ್ಷ ರೈತರಿಗೆ ಇದರಿಂದ ಅನುಕೂಲವಾಗಿದೆ. ರೈತರಿಗೆ ಬೆಲೆ ಕುಸಿತ ಆದಾಗ ಸಮಸ್ಯೆಯಾಗದಂತೆ ಆವರ್ತ ನಿಧಿ 3,500 ಕೋಟಿ ಮೀಸಲಿಡಲಾಗಿದೆ. ಅತಿ ಹೆಚ್ಚು ಹಣ ಆವರ್ತ ನಿಧಿಗೆ ನೀಡಿರುವುದು ಒಂದು ದಾಖಲೆ. ನೀರಾವರಿಗೆ 25,000 ಕೋಟಿ ರೂ. ಒದಗಿಸಲಾಗಿದೆ ಎಂದು ತಿಳಿಸಿದರು.

ಪಿಯುಸಿ ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಶೂನ್ಯ ಶುಲ್ಕ ಸರ್ಕಾರಿ ಪಿಯುಸಿ ಮತ್ತು ಪದವಿ ಕಾಲೇಜಿನಲ್ಲಿ ಓದುವ ಮಕ್ಕಳಿಗೆ ಶುಲ್ಕ ಸಂಪೂರ್ಣ ವಿನಾಯ್ತಿ ನೀಡಲಾಗಿದೆ. 8 ಲಕ್ಷ‌ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಇದರಿಂದ ಲಾಭವಾಗಲಿದೆ. ಬಡವರ ಮಕ್ಕಳಿಗೆ ಶುಲ್ಕ ಕಟ್ಟಲು ಹಣ ಇಲ್ಲದೆ ಕಾಲೇಜು ಬಿಟ್ಟ ಪರಿಸ್ಥಿತಿ ಇರಬಾರದು ಎಂದು ಈ ಯೋಜನೆಯನ್ನು ತರಲಾಗಿದೆ ಎಂದು ಹೇಳಿದರು.

ಅನುತ್ತೀರ್ಣ ಪಿಯುಸಿ ಅಥವಾ ಪದವಿ ವಿದ್ಯಾರ್ಥಿಗಳಿಗೆ ತರಬೇತಿ ಪಿಯುಸಿ ಅಥವಾ ಪದವಿ ಅನುತ್ತೀರ್ಣವಾಗಿದ್ದರೆ ಆ ಮಕ್ಕಳಿಗೂ ಇನ್ನೊಂದು ಅವಕಾಶ ಕಲ್ಪಿಸಲು ತರಬೇತಿಗೆ ಅವಕಾಶ ನೀಡಲಾಗಿದೆ. ಅವರಿಗೆ ವಿಶೇಷ ಅವಕಾಶ ನೀಡಿ ಮೂರು ತಿಂಗಳ ಕಾಲ ತರಬೇತಿಯನ್ನು ಐಟಿಐ ಡಿಪ್ಲೊಮಾ ಕಾಲೇಜುಗಳಲ್ಲಿ ನೀಡಲು ಪ್ರತಿ ತಿಂಗಳು 1,500 ರೂ. ನೀಡಲಾಗುವುದು. ಕೆಲಸಕ್ಕೆ ಸೇರಿದಾಗಲೂ ಪ್ರತಿ ತಿಂಗಳು 1,500 ರೂ.ನಂತೆ 3 ತಿಂಗಳು ಹಣ ನೀಡುವ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ 3,000 ಕೋಟಿ ಮೀಸಲಿಡಲಾಗಿದೆ. ನಿರುದ್ಯೋಗಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬರೆಯಲು ಅನುಕೂಲವಾಗುವಂತೆ, ಪದವಿ ಮುಗಿಸಿ ಮೂರು ವರ್ಷ ಕಾಲ ಕೆಲಸ ಸಿಗದ ನಿರುದ್ಯೋಗಿಗಳಿಗೆ 2,000 ಕೋಟಿ ರೂ. ಮೀಸಲಿಟ್ಟಿದ್ದೇವೆ. ದುಡಿಯುವ ಮಹಿಳೆಯರಿಗೆ ಪ್ರಯಾಣ ಮಾಡುವುದು ಬಹಳ ಕಷ್ಟವಿದ್ದು, ಅವರಿಗೆ ಉಚಿತ ಬಸ್ ಪಾಸ್ ನೀಡಲಾಗುವುದು ಎಂದರು. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಗೆ ಭರ್ಜರಿ ಕೊಡುಗೆ – ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಘೋಷಣೆ

ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ನೀಡಲಾಗುವುದು. ಭೂ ರಹಿತ ಮಹಿಳಾ ಕಾರ್ಮಿಕರಿಗೆ ತಿಂಗಳಿಗೆ 500 ರೂ. ನೀಡುವ ಯೋಜನೆ ರೂಪಿಸಲಾಗಿದೆ. ಗೃಹಿಣಿಯರಿಗೆ 1 ಲಕ್ಷ, ಮಹಿಳೆಯರಿಗೆ ಮನೆಯಲ್ಲೇ ಉದ್ಯೋಗ ಮಾಡಲು ಸಹಾಯಧನ ನೀಡಲು ಘೋಷಣೆ ಮಾಡಿದೆ. 30 ಸಾವಿರ ಮಹಿಳಾ ಸ್ವ ಸಹಾಯ ಸಂಘಗಳಿಗೆ 1.50 ಲಕ್ಷ ರೂ.ಗಳನ್ನು ನೀಡುವ ಸ್ತ್ರೀ ಸಾಮರ್ಥ್ಯ ಯೋಜನೆ ಹಾಗೂ ಯುವಕರಿಗೆ ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ ಅಡಿಯಲ್ಲಿ 5 ಲಕ್ಷ ರೂ. ಯೋಜನೆ ಜಾರಿ ಮಾಡಲಾಗುತ್ತಿದ್ದು,‌ ಈ ಯೋಜನೆ ಇದೇ ವರ್ಷ ಆರಂಭವಾಗಲಿದೆ ಎಂದು ಭರವಸೆ ನೀಡಿದರು.

ಹಳ್ಳಿಗಾಡಿನ ಶಾಲಾ ಮಕ್ಕಳಿಗೆ 1000 ಬಸ್ ಹಳ್ಳಿಗಾಡಿನಲ್ಲಿ ಶಾಲಾ ‌ಮಕ್ಕಳಿಗೆ 1,000 ಶಾಲಾ ಬಸ್ ಓಡಿಸಲು ತೀರ್ಮಾನ ಮಾಡಲಾಗಿದೆ. ಬಸ್ ಲಭ್ಯತೆಗನುಗುಣವಾಗಿ ಕೆಎಸ್‌ಆರ್‌ಟಿಸಿ ಅಥವಾ ಖಾಸಗಿ ಬಸ್ ಸೇವೆಯನ್ನು ಈ ಉದ್ದೇಶಕ್ಕೆ ಬಳಸಲಾಗುವುದು. ಶಾಲಾ ಬಸ್‌ಗಳ ಸಮಸ್ಯೆಯನ್ನು ನೀಗಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚ್ಯುಟಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗ್ರಾಮ ಸಹಾಯಕರು, ಗ್ರಂಥಪಾಲಕರು ಅವರು ನಿವೃತ್ತರಾದ ಮೇಲೆ ಗ್ರ್ಯಾಚ್ಯುಟಿ ಕೊಡಲು ತೀರ್ಮಾನ ಮಾಡಲಾಗಿದೆ. ಈ ಯೋಜನೆಗೆ ಸುಮಾರು 70 ಕೋಟಿ ರೂ.ಗಳ ವೆಚ್ಚ ಬರಲಿದೆ. ಇದಲ್ಲದೇ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗ್ರಾಮ ಸಹಾಯಕರು, ಗ್ರಂಥಪಾಲಕರಿಗೆ ಈ ವರ್ಷ ಮತ್ತೊಮ್ಮೆ 1,000 ರೂ. ಹೆಚ್ಚಳ ಮಾಡಲಾಗುವುದು. ಸೇವಾ ಭದ್ರತೆಯಿಲ್ಲದೇ ಕಾರ್ಯನಿರ್ವಹಿಸುತ್ತಿರುವ ಹೋಮ್ ಗಾರ್ಡ್‌ಗಳಿಗೆ ಪ್ರತಿ ದಿನ 100 ರೂ. ಭತ್ಯೆ ಹೆಚ್ಚಳ ಮಾಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ರಾಜ್ಯ ಬಜೆಟ್: ಬಿಪಿಎಲ್ ಕಾರ್ಡ್‌ದಾರರಿಗೆ ಅಕ್ಕಿ 5 ರಿಂದ 6 ಕೆ.ಜಿಗೆ ಹೆಚ್ಚಳ

ಆರ್ಥಿಕ ಬಲ ವರ್ಧನೆಗೆ ಕಾರ್ಯಕ್ರಮ ಆರ್ಥಿಕ ಬಲ ವರ್ಧನೆಗೆ ಕಾರ್ಯಕ್ರಮ ಮಾಡಿದ್ದೇವೆ. ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರ 7,651 ಕೋಟಿ ರೂ. ಹಣ ನೀಡಿದೆ. ಇದಕ್ಕೆ ಸಮಾನ ಅನುದಾನ ರಾಜ್ಯ ಸರ್ಕಾರದಿಂದ ನೀಡಬೇಕಾಗಿದೆ. ಭೂ ಸ್ವಾಧೀನಕ್ಕೆ ಅವಕಾಶ ನೀಡಲಾಗುವುದು. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾರ್ಯಕ್ಕೆ ಭೂಸ್ವಾಧೀನ‌ ಪ್ರಕ್ರಿಯೆಗೆ ಹಣ ಒದಗಿಸಲಾಗುವುದು. ಸಾಗರ ಮಾಲಾ ಯೋಜನೆ ಅಡಿಯಲ್ಲಿ 12 ಬಂದರು ಅಭಿವೃದ್ಧಿಗೆ ಅವಕಾಶ ದೊರೆತಿದೆ. 8 ಮೀನುಗಾರರ ಬಂದರುಗಳ ಡ್ರೆಜ್ಜಿಂಗ್ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಶಿವಮೊಗ್ಗ, ವಿಜಯಪುರ ವಿಮಾನ ನಿಲ್ದಾಣ ಈ ವರ್ಷ ಆರಂಭವಾಗಲಿದೆ. ರಾಯಚೂರು ಇದೇ ವರ್ಷ ಪ್ರಾರಂಭವಾಗುತ್ತಿದ್ದು ಹಣ ಒದಗಿಸಲಾಗುವುದು. ಕಾರವಾರ ನೌಕಾ ನೆಲೆಯ ಅಭಿವೃದ್ದಿಗೆ ಹೆಚ್ಚುವರಿ 54 ಕೋಟಿ ರೂ. ಒದಗಿಸಲಾಗುವುದು. ದಾವಣೆಗೆರೆ ಕೊಪ್ಪಳ ವಿಮಾನ ನಿಲ್ದಾಣಕ್ಕೆಈ ವರ್ಷ ಡಿಪಿಆರ್ ಸಿದ್ಧಗೊಳಿಸಲಾಗುವುದು. ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಅನುದಾನ ಮೀಸಲಿಡಲಾಗಿದೆ ಎಂದರು.

ಘೋಷಿತ ಕಾರ್ಯಕ್ರಮಗಳ ಅನುಷ್ಠಾನ 100 ಎಸ್‌ಸಿ-ಎಸ್‌ಟಿ ಹಾಸ್ಟೆಲ್‌ಗಳು, 50 ಓಬಿಸಿ ಹಾಸ್ಟೆಲ್, 5 ಮೆಗಾ ಹಾಸ್ಟೆಲ್‌ಗಳಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದೆ. ವಸತಿ ಶಾಲೆಗಳ ಅಭಿವೃದ್ದಿ, ಹೊಸ ಶಾಲೆಗಳ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಲಾಗುವುದು. ಹಿಂದುಳಿದ ವರ್ಗದ ಮಕ್ಕಳಿಗೆ ಹೆಚ್ಚವರಿಯಾಗಿ ವಿದ್ಯಾಸಿರಿ ಯೋಜನೆ ನೀಡಲಾಗುತ್ತಿದೆ. ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಾರ್ಷಿಕ 15,000 ನೀಡಲಾಗುತ್ತಿದೆ. ಕಳೆದ ಬಾರಿ ಬಜೆಟ್‌ನಲ್ಲಿ ಮೀಸಲಿಟ್ಟಿದ್ದಕ್ಕಿಂತ ಹೆಚ್ಚಿನ ಹಣ ಖರ್ಚು ಮಾಡಿದ್ದೇವೆ. ಹಣ ಮೀಸಲಿಡುವುದಷ್ಟೆ ಅಲ್ಲ, ಅನುಷ್ಠಾನ ಮಾಡುವ ಕೆಲಸವನ್ನೂ ನಾವು ಮಾಡುತ್ತಿದ್ದೇವೆ. ಬಜೆಟ್ ಘೋಷಣೆಗಳನ್ನು ವಾಸ್ತವದಲ್ಲಿ ಅನುಷ್ಠಾನಗೊಳಿಸುತ್ತಿರುವ ಸರ್ಕಾರ ನಮ್ಮದು ಎಂದು ಮಾತನಾಡಿದರು.

ಅಸಂಘಟಿತ ಕಾರ್ಮಿಕರ ಬಗ್ಗೆ ವಿಶೇಷ ಕಾಳಜಿ ಕುರಿಗಾರರ ಅಭಿವೃಧ್ಧಿಗೆ 355 ಕೋಟಿ ರೂ.ಗಳ ಯೋಜನೆ, ಬಡಿಗೇರ, ಕಂಬಾರ, ಕುಂಬಾರ ಸೇರಿದಂತೆ ಕುಶಲಕರ್ಮಿಗಳಿಗೆ ಕಾಯಕ ಯೋಜನೆ ಅಡಿ 50 ಸಾವಿರ ರೂ. ನೀಡಲಾಗುವುದು. ಕಾರ್ಮಿಕ ವರ್ಗದ ಏಳಿಗೆಗೆ ವಿದ್ಯಾನಿಧಿ, ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಎಲ್ಲ ಕಸುಬುಗಳಿಗೆ ಸೇರಿದ ಸುಮಾರು 70 ಲಕ್ಷವಿರುವ ಅಸಂಘಟಿತ ಕಾರ್ಮಿಕರಿಗೆ ನಿಗಮ ಸ್ಥಾಪನೆ ಮಾಡಲಾಗುವುದು. ಎಲ್ಲ ಉದ್ಯೋಗ, ಆರೋಗ್ಯ, ಶಿಕ್ಷಣಗಳಲ್ಲಿ ಅಸಂಘಟಿತ ಕಾರ್ಮಿಕರ ಬಗ್ಗೆ ನಮ್ಮ ಸರ್ಕಾರ ವಿಶೇಷ ಕಾಳಜಿ ವಹಿಸಲಾಗಿದೆ ಎಂದರು. ಇದನ್ನೂ ಓದಿ: ಕರ್ನಾಟಕ ಬಜೆಟ್ ಹೊಸ ಯೋಜನೆಗಳು – ಯಾರಿಗೆ ಏನು ಸಿಕ್ಕಿದೆ?

ಎಸ್ಸಿ-ಎಸ್ಟಿ ಗುತ್ತಿಗೆ ಮೊತ್ತವನ್ನು 1 ಕೊಟಿ ರೂ.ಗೆ ಹೆಚ್ಚಳ ಎಸ್‌ಸಿ-ಎಸ್‌ಟಿ ಯೋಜನೆಯಲ್ಲಿ ತಾಂತ್ರಿಕ ತೊಂದರೆ, 7ಡಿ ಕಾಯ್ದೆಗೆ ತಿದ್ದುಪಡಿ, ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಕ್ರಮ, ಎಸ್ಸಿ-ಎಸ್ಟಿ ಗುತ್ತಿಗೆ ಮೊತ್ತವನ್ನು 1 ಕೋಟಿ ರೂ.ಗೆ ಹೆಚ್ಚಳ ಮಾಡಲಾಗುವುದು. ಸಾಮಾಜಿಕ ವಲಯ, ಮೂಲಸೌಕರ್ಯ, ಆರ್ಥಿಕ ನಿರ್ವಹಣೆ ಚೆನ್ನಾಗಿ ಮಾಡಿದ್ದೇವೆ‌. ಜಿಎಸ್‌ಟಿ ಜಾರಿಯಾಗುವ ಮುಂಚಿನ ಪ್ರಕರಣಗಳಿಗೆ ಒಂದೇ ಬಾರಿ ಸೆಟಲ್‌ಮೆಂಟ್ ಮಾಡಿಕೊಳ್ಳಲು ಪ್ರೀ ಜಿಎಸ್‌ಟಿ ರೆಜಿಮ್‌ಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆ ಸಂತ್ರಸ್ತರಿಗೆ ಪರಿಹಾರ ಕೃಷ್ಣಾ ಮೇಲ್ದಂಡೆ ಯೋಜನೆ ಸಂತ್ರಸ್ತರಿಗೆ ಪರಿಹಾರ ನೀಡಲು ಭೂ ಸ್ವಾಧೀನ ಪ್ರಕ್ರಿಯೆ ಹಂತ ಹಂತವಾಗಿ ಆಗುತ್ತದೆ. ಎಲ್ಲರಿಗೂ ಒಂದೇ ರೀತಿಯ ದರ ನಿಗದಿ ಮಾಡಿದ್ದೇವೆ. ಈ ನೆಪವಿಟ್ಟುಕೊಂಡು ಹಿಂದಿನ ಸರ್ಕಾರಗಳು ದರ ನಿಗದಿ ಕೆಲಸವನ್ನು ಮಾಡಿರಲಿಲ್ಲ. ಈಗ ಏಕರೀತಿಯ ದರ ನಿಗದಿಪಡಿಸಲಾಗಿದ್ದು, ರೈತರು ಸಂತೋಷ ವ್ಯಕ್ತಪಡಿಸಿದ್ದಾರೆ. ಅವಶ್ಯಕತೆ ಇದ್ದ ಹಾಗೆ ಹಂತ ಹಂತವಾಗಿ, ಹಣ ಮೀಸಲಿಡಲಾಗುವುದು ಎಂದರು.

ಕಲ್ಯಾಣ ಕರ್ನಾಟಕದಲ್ಲಿ ಮೂಲಭೂತ ಸೌಕರ್ಯಕ್ಕೆ ಒತ್ತು ಕಲ್ಯಾಣ ಕರ್ನಾಟಕದಲ್ಲಿ ಎರಡು ಪ್ರಮಾಣದ ಮೂಲಭೂತ ಸೌಕರ್ಯಗಳಿವೆ. ಮಾನವ ಮೂಲಭೂತ ಸೌಕರ್ಯಗಳಾದ ಶಾಲಾ ಆಸ್ಪತ್ರೆಗಳು, ಮಕ್ಕಳ ಪೌಷ್ಟಿಕ ಆಹಾರ ಮತ್ತು ದೊಡ್ಡ ಪ್ರಮಾಣ ಮೂಲಭೂತಸೌಕರ್ಯಗಳಾದ ರೈಲ್ವೆ, ರಸ್ತೆ, ವಿಮಾನ ನಿಲ್ದಾಣ, ವಿಶ್ವವಿದ್ಯಾಲಯಗಳು, ಕೈಗಾರಿಕೆ ಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯ ಬಜೆಟ್‌ನಲ್ಲಿ ಮಠಗಳಿಗಿಲ್ಲ ನೇರ ಅನುದಾನ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032108 0 0 0
<![CDATA[ಅಂತ್ಯಕ್ರಿಯೆಗೆ ಹೋಗಿದ್ದವರ ಮನೆಗೆ ಹಾಕಿದ್ದ ಬೀಗ ಮುರಿದು ಕಳ್ಳತನ]]> https://publictv.in/locked-house-of-those-who-went-to-the-funeral-was-broken-and-stolen-in-hassan/ Fri, 17 Feb 2023 13:46:31 +0000 https://publictv.in/?p=1032110 ಹಾಸನ: ಅಂತ್ಯಕ್ರಿಯೆಗೆ ಹೋಗಿದ್ದವರ ಮನೆಗೆ ಹಾಕಿದ್ದ ಬೀಗ ಮುರಿದು 99,500 ರೂ. ಬೆಲೆ ಬಾಳುವ ಚಿನ್ನ (Gold) -ಬೆಳ್ಳಿಯ ಆಭರಣ ಹಾಗೂ ರೇಷ್ಮೆ ಸೀರೆ ಕಳವು ಮಾಡಿರುವ ಘಟನೆ ಹಾಸನ (Hassan) ಜಿಲ್ಲೆಯ ಅರಸೀಕೆರೆ ತಾಲೂಕಿನ ಹೆಂಜಗೊಂಡನಹಳ್ಳಿ ಬಡಾವಣೆಯಲ್ಲಿ ನಡೆದಿದೆ.

ಭಾರತಿ ನಾಯಕ್ ಎಂಬುವರು 4 ತಿಂಗಳಿನಿಂದ ಬಡಾವಣೆಯ ಬಿ.ಇಡಿ. ಕಾಲೇಜಿನ ಹಿಂಭಾಗದ ವಿಳಾಸದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಪತಿ ಭೀಮಾನಾಯ್ಕ ಅವರೊಂದಿಗೆ ವಾಸವಾಗಿದ್ದರು. ಆದರೆ ಭೀಮಾನಾಯ್ಕ ಅವರ ಕಾಲಿಗೆ ಗ್ಯಾಂಗ್ರಿನ್ ಆಗಿದ್ದರಿಂದ ಫೆ.3 ರಂದು ಬೆಂಗಳೂರಿನಲ್ಲಿ ಮೃತಪಟ್ಟಿದ್ದರು. ಇದನ್ನೂ ಓದಿ: ರಾಮಮಂದಿರ ನಿರ್ಮಾಣ ಬಿಜೆಪಿ ಕೈಯಲ್ಲಿ ಆಗಲ್ಲ, ನಾನೇ ಮಾಡಬೇಕು: ಹೆಚ್‌ಡಿಕೆ

ಅಂತ್ಯಕ್ರಿಯೆಯನ್ನು ಸ್ವಂತ ಊರಾದ ಕಡೂರು ತಾಲೂಕು ಸಿಂಗಟಗೆರೆಯಲ್ಲಿ ನೆರವೇರಿಸಿ ಫೆ.16ರಂದು ಹೆಂಜಗೌಡನಹಳ್ಳಿ ಮನೆಗೆ ಬಂದಾಗ ನೋಡಿದಾಗ ಕಳ್ಳರು, ಬಾಗಿಲು ಬೀಗ ಒಡೆದು ಬೀರುವಿನ ಲಾಕರ್ ಕೀ ಮುರಿದು 99,500 ರೂ. ಬೆಲೆಬಾಳುವ 12 ಗ್ರಾಂ ತೂಕದ 4 ಜೊತೆ ಚಿನ್ನದ ಓಲೆಗಳು, 6 ಗ್ರಾಂ ತೂಕದ ಬಂಗಾರದ ಉಂಗುರ, ಎರಡು ರೇಷ್ಮೆ ಸೀರೆಗಳು ಮತ್ತು ದೇವರ ಮನೆಯಲ್ಲಿದ್ದ ಸುಮಾರು 150 ಗ್ರಾಂ ತೂಕದ ಬೆಳ್ಳಿಯ ದೀಪದ ಕಂಬ ಕದ್ದು ಪರಾರಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿ ಅರಸೀಕೆರೆ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಮ್ಮದು ವಿವೇಕಾನಂದರ ಕೇಸರಿ, ಬಿಜೆಪಿಯವ್ರದ್ದು ಗೋಡ್ಸೆ ಕೇಸರಿ: ಸಿದ್ದರಾಮಯ್ಯ

Live Tv [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032110 0 0 0
<![CDATA[ಧ್ರುವ ಸರ್ಜಾ ಜೊತೆ ರೊಮ್ಯಾನ್ಸ್ ಮಾಡಲಿರುವ ನಾಯಕಿ ಇವರೇ]]> https://publictv.in/druva-sarja-kd-film-update/ Fri, 17 Feb 2023 13:48:47 +0000 https://publictv.in/?p=1032119 ಡೈರೆಕ್ಟರ್ ಪ್ರೇಮ್ (Director Prem) ನಿರ್ದೇಶನದ ಸಿನಿಮಾ `ಕೆಡಿ' (KD) ಶುರುವಾದ ದಿನದಿಂದ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುತ್ತಲೇ ಇದೆ. ಧ್ರುವಾಗೆ ಸಂಜಯ್ ದತ್ ವಿಲನ್ ಆಗಿ ಅಬ್ಬರಿಸಿದ್ದರೆ, ಆ್ಯಕ್ಷನ್ ಪ್ರಿನ್ಸ್ ಜೊತೆ ರೊಮ್ಯಾನ್ಸ್ ಮಾಡಲಿರುವ ನಾಯಕಿ ಬಗ್ಗೆ ಸಖತ್ ಚರ್ಚೆ ನಡೆಯುತ್ತಿದೆ.‌ ಇದನ್ನೂ ಓದಿ: 800 ವರ್ಷದ ಹಳೆಯ ಮನೆಯಲ್ಲಿ ಶುಭಾ ಪೂಂಜಾ ದಿಢೀರ್ ಮದುವೆ

ಕೆವಿಎನ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ KD ಸಿನಿಮಾ ಭರದಿಂದ ಶೂಟಿಂಗ್ ನಡೆಯುತ್ತಿದೆ. 1970ರ ದಶಕದ ಕಥೆಯನ್ನ ತೆರೆಯ ಮೇಲೆ ತೋರಿಸಲು ನಿರ್ದೇಶಕ ಪ್ರೇಮ್ ಹೊರಟಿದ್ದಾರೆ. ಧ್ರುವ ಮುಂದೆ ಖಳನಾಯಕನಾಗಿ ಸಂಜಯ್ ದತ್ ಅಬ್ಬರಿಸಲಿದ್ದಾರೆ. ಈಗಾಗಲೇ ಬೆಂಗಳೂರಿನಲ್ಲಿ ಬಂದು `ಕೆಜಿಎಫ್ 2' ನಟ ತನ್ನ ಭಾಗದ ಶೂಟಿಂಗ್ ಮುಗಿಸಿ ಕೊಟ್ಟಿದ್ದಾರೆ.

ಇನ್ನೂ 2ನೇ ಭಾಗದ ಚಿತ್ರೀಕರಣವನ್ನು 12 ಎಕರೆ ಜಾಗದಲ್ಲಿ ಶೂಟ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿದೆ. ಅದಕ್ಕಾಗಿ ಅದ್ದೂರಿಯಾಗಿ ಸೆಟ್ ಕೂಡ ನಿರ್ಮಿಸಲಾಗಿದೆ. 70ರ ದಶಕದಲ್ಲಿ ಬೆಂಗಳೂರು ಹೇಗಿತ್ತು ಎಂಬುದನ್ನ ತಮ್ಮ ಸಿನಿಮಾ ಮೂಲಕ ತೋರಿಸಲು ರೆಡಿಯಾಗಿದ್ದಾರೆ. ಇನ್ನೂ ಕೆಡಿ ಧ್ರುವಾಗೆ ನಾಯಕಿ ಯಾರು ಎಂಬುದರ ಬಗ್ಗೆ ಇದುವರೆಗೂ ರಿವೀಲ್ ಆಗಿಲ್ಲ.

ಆದರೆ ಧ್ರುವ ಸರ್ಜಾಗೆ ಕೊಡಗಿನ ಬ್ಯೂಟಿ ರೀಷ್ಮಾ (Reeshma Nanaih) ಮತ್ತು ಭರಾಟೆ ನಟಿ ಶ್ರೀಲೀಲಾ (Sreeleela) ಇಬ್ಬರ ಹೆಸರು ಕೇಳಿ ಬರುತ್ತಿದೆ. ಚಿತ್ರಕ್ಕೆ ನಾಯಕಿ ಯಾರಾಗ್ತಾರೆ ಎಂಬುದರ ಬಗ್ಗೆ ಕುತೂಹಲ ಮೂಡಿಸಿದೆ. ಸಿನಿಮಾ ತಂಡದಿಂದ ಅಧಿಕೃತ ಅಪ್‌ಡೇಟ್ ಸಿಗುವವರೆಗೂ ಕಾದುನೋಡಬೇಕಿದೆ.

LIVE TV [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032119 0 0 0
<![CDATA[ಅಪ್ಪು ಸ್ಟೈಲಿನಲ್ಲಿ ಅಶ್ವಿನಿ ಭರ್ಜರಿ ವರ್ಕೌಟ್]]> https://publictv.in/ashwini-puneeth-rajkumar-workout-video-viral/ Fri, 17 Feb 2023 14:18:48 +0000 https://publictv.in/?p=1032130 ವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಅವರ ಪತ್ನಿ ಅಶ್ವಿನಿ (Ashwini) ಅವರು ಇದೀಗ ಪುನೀತ್ ಹಾದಿಯಲ್ಲೇ ಹೆಜ್ಜೆ ಇಡುತ್ತಿದ್ದಾರೆ. ಅಪ್ಪು ಸ್ಟೈಲಿನಲ್ಲಿಯೇ ಜಿಮ್ ವರ್ಕೌಟ್ (Workout)  ಮಾಡುತ್ತಾ ಬೆವರಿಳಿಸುತ್ತಿದ್ದಾರೆ. ಸದ್ಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

Ashwini Puneeth Rajkumar

ಅಪ್ಪು (Appu) ಅಗಲಿಕೆ ನಂತರ ಮನೆಯ ಜವಾಬ್ದಾರಿಯನ್ನ ಅಶ್ವಿನಿ ಕೈಗೆತ್ತಿಕೊಂಡಿದ್ದಾರೆ. ಮುದ್ದು ಮಕ್ಕಳ ಪಾಲನೆಯ ಜೊತೆ ಪಿಆರ್‌ಕೆ ಸಂಸ್ಥೆಯನ್ನ ಮುನ್ನಡೆಸುತ್ತಿದ್ದಾರೆ. ಹೊಸ ಸಿನಿಮಾಗೆ(Film) ಬೆಂಬಲ(Support) ಸೂಚಿಸುವ ಮೂಲಕ ಚಿತ್ರರಂಗದಲ್ಲೂ ಆಕ್ಟೀವ್ ಆಗಿದ್ದಾರೆ.

Appu wife Ashwini

ಪುನೀತ್ ಅವರಿಗೆ ಜಿಮ್, ವರ್ಕೌಟ್ ಎಂದರೆ ತುಂಬಾ ಇಷ್ಟ. ಪ್ರತಿದಿನ ಜಿಮ್‌ನಲ್ಲಿ ಬೆವರಿಳಿಸುತ್ತಿದ್ದರು. ಆದರೀಗ ಅಪ್ಪು ನೆನಪು ಮಾತ್ರ. ಆದರೆ ಅವರ ಪತ್ನಿ ಅಶ್ವಿನಿ ಈಗ ಅದೇ ಹಾದಿಯಲ್ಲಿ ಸಾಗುತ್ತಿದ್ದಾರೆ. ಪವರ್‌ಸ್ಟಾರ್ ಹಾಗೆ ಅಶ್ವಿನಿ ಕೂಡ ಜಿಮ್‌ನಲ್ಲಿ ಬೆವರಿಳಿಸುತ್ತಿದ್ದಾರೆ. ಅಶ್ವಿನಿ ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಶ್ವಿನಿ ಫಿಟ್ ಆಗಲು ವರ್ಕೌಟ್ ಪ್ರಾರಂಭಿಸಿದ್ದಾರೆ.

ಇನ್ನೂ ತಮ್ಮ ಸಂಸ್ಥೆ ಪಿಆರ್‌ಕೆ (Prk Productions) ಕಡೆಯಿಂದ ಹೊಸ ಸಿನಿಮಾ ನಿರ್ಮಾಣದತ್ತ ಅಶ್ವಿನಿ ಬ್ಯುಸಿಯಾಗಿದ್ದಾರೆ. ಹೊಸ ಬಗೆಯ ಕಥೆಗಳನ್ನ ಅಶ್ವಿನಿ ಕೇಳುತ್ತಿದ್ದಾರೆ. ಅಪ್ಪು (Appu) ಕನಸಿನ (Dreams) ಹಾದಿಯಲ್ಲಿ ಪತ್ನಿ ಅಶ್ವಿನಿ ಸಾಗುತ್ತಿದ್ದಾರೆ.

LIVE TV [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032130 0 0 0
<![CDATA[ಕರ್ನಾಟಕ ತಲಾ ಆದಾಯ: 2.65 ಲಕ್ಷದಿಂದ 3.01 ಲಕ್ಷಕ್ಕೆ ಏರಿಕೆ]]> https://publictv.in/karnataka-per-capita-income-to-rise-by-13-6-percent-economic-survey/ Fri, 17 Feb 2023 14:22:23 +0000 https://publictv.in/?p=1032131 ಬೆಂಗಳೂರು: ಕರ್ನಾಟಕ ರಾಜ್ಯದ ತಲಾ ಆದಾಯವು (Per Capita Income) 3,01,673 ರೂಪಾಯಿಗಳಿದೆ ಎಂದು ಆರ್ಥಿಕ ಸಮೀಕ್ಷೆ (Economic Survey) ತಿಳಿಸಿದೆ.

ಕರ್ನಾಟಕ ರಾಜ್ಯದ ತಲಾ ಆದಾಯ (ರಾಜ್ಯದ ಒಟ್ಟು ಆದಾಯವನ್ನು ಜನಸಂಖ್ಯೆಯಿಂದ ಭಾಗಿಸಿದಾಗ ಸಿಗುವ ಮೊತ್ತ) 2021-22ನೇ ಸಾಲಿನಲ್ಲಿ ಪ್ರಸಕ್ತ ಬೆಲೆಗಳಲ್ಲಿ ರೂ.2,65,623 ಇಂದ ಶೇ.13.6ರ ಬೆಳವಣಿಗೆಯೊಂದಿಗೆ ರೂ.3,01,673 ಕ್ಕೆ ಏರಿಕೆ ಆಗುವ ನಿರೀಕ್ಷೆ ಇದೆ. ಇದೇ ಅವಧಿಯಲ್ಲಿ ಸ್ಥಿರ ಬೆಲೆಗಳಲ್ಲಿ ರೂ.1,64,471 ನಿಂದ ಶೇ.7.2ರ ಬೆಳವಣಿಗೆಯೊಂದಿಗೆ ರೂ.1,76,383 ಕ್ಕೆ ಏರಿಕೆ ಆಗುವ ನಿರೀಕ್ಷೆಯಿದೆ ಎಂದು 2022-23ನೇ ಸಾಲಿನ ಆರ್ಥಿಕ ಸಮೀಕ್ಷೆ ಹೇಳಿದೆ.

ಆರ್ಥಿಕ ಸಮೀಕ್ಷೆಯಲ್ಲಿ ಏನಿದೆ? ಕರ್ನಾಟಕ ರಾಜ್ಯ ಆಂತರಿಕ ಉತ್ಪನ್ನವು (GSDP) 2021- 22ನೇ ಸಾಲಿನಲ್ಲಿ ಪ್ರಸಕ್ತ ಬೆಲೆಗಳಲ್ಲಿ ರೂ. 19.62 ಲಕ್ಷ ಕೋಟಿಗಳಿದ್ದು, 2022- 23ನೇ ಸಾಲಿನಲ್ಲಿ ಶೇ.14.2 ರ ಬೆಳವಣಿಗೆಯೊಂದಿಗೆ ರೂ.22.41 ಲಕ್ಷ ಕೋಟಿ ಗಳಷ್ಟು ಆಗುವ ನಿರೀಕ್ಷೆ ಇದೆ. ಇದೇ ಅವಧಿಯಲ್ಲಿ ರಾಜ್ಯ ಆಂತರಿಕ ಉತ್ಪನ್ನವು ಸ್ಥಿರ ಬೆಲೆಗಳಲ್ಲಿ ರೂ. 13.26 ಲಕ್ಷ ಕೋಟಿಗಳಿದ್ದು, ಶೇ.7.9ರ ಬೆಳವಣಿಗೆಯೊಂದಿಗೆ ರೂ.13.26 ಲಕ್ಷ ಕೋಟಿ ಗಳಷ್ಟು ಆಗುವ ನಿರೀಕ್ಷೆ ಇದೆ. ಇದನ್ನೂ ಓದಿ: ನಮ್ಮದು ವಿವೇಕಾನಂದರ ಕೇಸರಿ, ಬಿಜೆಪಿಯವ್ರದ್ದು ಗೋಡ್ಸೆ ಕೇಸರಿ: ಸಿದ್ದರಾಮಯ್ಯ

ರಾಜ್ಯದ ಒಟ್ಟು ಆಂತರಿಕ ಉತ್ಪನ್ನದ ಬೆಳವಣಿಗೆ ದರ ಸ್ಥಿರ ಬೆಲೆಗಳಲ್ಲಿ ಶೇ.7.9ರಷ್ಟು ಹಾಗೂ ರಾಷ್ಟ್ರೀಯ ಅಂತರಿಕ ಉತ್ಪನ್ನದ ಬೆಳವಣಿಗೆ ದರ ಶೇ.7 ರಷ್ಟು ಆಗುವ ನಿರೀಕ್ಷೆಯಿದೆ. 2021-22 ನೇ ಸಾಲಿನ ರಾಷ್ಟ್ರೀಯ ಆದಾಯಕ್ಕೆ ಹೋಲಿಸಿದಾಗ ರಾಜ್ಯ ಆದಾಯದ ಕೊಡುಗೆಯು ಶೇ.8.3 ರಷ್ಟಿದ್ದು, ಇದು 2022-23ರ ರಲ್ಲಿ ಶೇ.8.2 ರಷ್ಟಿರುತ್ತದೆ.

2021-22ನೇ ಸಾಲಿನ ಕೃಷಿ ವಲಯದ ಬೆಳವಣಿಗೆ ದರ ಶೇ.8.7 ಕ್ಕೆ ಹೋಲಿಸಿದರೆ 2022-23ನೇ ಸಾಲಿಗೆ ಶೇ.5.5 ರಷ್ಟು ಬೆಳವಣಿಗೆ ಯಾಗಬಹುದೆಂದು ಅಂದಾಜಿಸಲಾಗಿದೆ. ಕೋವಿಡ್-19ರ ಪರಿಣಾಮಗಳಿಂದಾಗಿ, ನಗರ ಪ್ರದೇಶಗಳಿಂದ ಗ್ರಾಮೀಣ ಪ್ರದೇಶಗಳಿಗೆ ಕಾರ್ಮಿಕರು ವಲಸೆ ಹೊಗಿರುವುದು ಮತ್ತು ಕೃಷಿ ಪದಾರ್ಥಗಳ ಮೌಲ್ಯವರ್ಧನೆಯ ಸರಪಳಿಯ ಬಲವರ್ಧನೆಯಿಂದಾಗಿ ಕೃಷಿ ವಲಯದ ಬೆಳವಣಿಗೆ ದರ 2020-21ನೇ ಸಾಲಿನಲ್ಲಿ ಶೇ.15.2 ರಷ್ಟಿತ್ತು. ಮೀನುಗಾರಿಕೆ ವಲಯದ ಶೇ.16.6 ಹಾಗೂ ಜಾನುವಾರು ವಲಯದ ಶೇ.10ರ ಬೆಳವಣಿಗೆಯು ಪ್ರಸಕ್ತ ವರ್ಷದ ಕೃಷಿ ವಲಯದ ಬೆಳವಣಿಗೆ ದರ ಏರಿಕೆಯಾಗಿದೆ.

LIVE TV [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032131 0 0 0
<![CDATA[ಶಿಂಧೆ ಬಣಕ್ಕೆ ಶಿವಸೇನೆ ಹೆಸರು - ಉದ್ಧವ್‌ಗೆ ಭಾರೀ ಹಿನ್ನಡೆ]]> https://publictv.in/shinde-faction-to-get-shiv-sena-name-and-bow-arrow-symbol-orders-election-commission/ Fri, 17 Feb 2023 15:22:40 +0000 https://publictv.in/?p=1032140 ನವದೆಹಲಿ: ಶಿವಸೇನೆ (Shiv Sena) ಹೆಸರು ಮತ್ತು ಚಿನ್ಹೆ ಮೇಲಿನ ಹಕ್ಕುಸ್ವಾಮ್ಯ ಕದನದಲ್ಲಿ ಉದ್ಧವ್ ಠಾಕ್ರೆ (Uddhav Thackeray) ಬಣಕ್ಕೆ ತೀವ್ರ ಹಿನ್ನೆಡೆಯಾಗಿದೆ. ಪಕ್ಷದ ಹೆಸರು ಮತ್ತು ಚಿನ್ಹೆಯನ್ನು ಸಿಎಂ ಏಕ್‍ನಾಥ್ ಶಿಂಧೆಗೆ (Uddhav Thackeray) ನಿಗದಿ ಮಾಡಿ ಕೇಂದ್ರ ಚುನಾವಣಾ ಆಯೋಗ ಆದೇಶ ನೀಡಿದೆ.

2019ರ ಮಹಾರಾಷ್ಟ್ರ (Maharashtra Election) ವಿಧಾನಸಭೆ ಚುನಾವಣೆಯಲ್ಲಿ ಗೆದ್ದ 55 ಅಭ್ಯರ್ಥಿಗಳ ಪೈಕಿ ಶೇ.76 ಮಂದಿ ಏಕನಾಥ್ ಶಿಂಧೆ ಅವರನ್ನು ಬೆಂಬಲಿಸುತ್ತಿದ್ದಾರೆ. ಉದ್ಧವ್ ಠಾಕ್ರೆ ಪರವಾಗಿ ಶೇ. 23.5 ಮಂದಿ ಮಾತ್ರ ಇದ್ದಾರೆ ಎಂದು ಚುನಾವಣಾ ಆಯೋಗ ತನ್ನ 78 ಪುಟಗಳ ತೀರ್ಪಿನಲ್ಲಿ ಉಲ್ಲೇಖಿಸಿದೆ.

ತಮ್ಮ ಬಣವನ್ನೇ ನಿಜವಾದ ಶಿವಸೇನೆ ಎಂದು ಘೋಷಿಸಿದ್ದಕ್ಕೆ ಮುಖ್ಯಮಂತ್ರಿ ಏಕನಾಥ ಶಿಂಧೆ ಹರ್ಷ ವ್ಯಕ್ತಪಡಿಸಿದ್ದಾರೆ. ಇದು ಬಾಳಾಸಾಹೇಬ್ ಠಾಕ್ರೆಯವರ ಸಿದ್ಧಾಂತಕ್ಕೆ ಸಿಕ್ಕ ಜಯ ಎಂದು ಅವರು ಹೇಳಿದ್ದಾರೆ.

ಚುನಾವಣಾ ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದೆ. ಇತ್ತ ಶಿಂಧೆ ಬಣ ಸಂಭ್ರಮಾಚರಣೆಯಲ್ಲಿ ತೊಡಗಿದೆ. ಇದನ್ನೂ ಓದಿ: ನಕಲು ತಡೆಗೆ ಕಠಿಣ ಕ್ರಮ – ವಾರ್ಷಿಕ ಪರೀಕ್ಷೆಯ ಮೊದಲ ದಿನವೇ 4 ಲಕ್ಷ ವಿದ್ಯಾರ್ಥಿಗಳು ಗೈರು

ಕಳೆದ ತಿಂಗಳು, ಶಿಂಧೆ ಮತ್ತು ಶ್ರೀ ಠಾಕ್ರೆ ನೇತೃತ್ವದ ಬಣಗಳು ಚುನಾವಣಾ ಸಂಸ್ಥೆಗೆ ಪಕ್ಷದ ಹೆಸರು ಮತ್ತು ಚಿಹ್ನೆಯ ಬಗ್ಗೆ ತಮ್ಮ ಹಕ್ಕುಗಳನ್ನು ಬೆಂಬಲಿಸುವ ಸಂಬಂಧ ಲಿಖಿತ ಹೇಳಿಕೆಯನ್ನು ನೀಡಿದ್ದವು.

LIVE TV [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032140 0 0 0
<![CDATA[ಕ್ರಿಕೆಟ್ ವೇಳೆ ಕಿರಿಕ್ - ಇಬ್ಬರ ಹತ್ಯೆಯಲ್ಲಿ ಅಂತ್ಯ]]> https://publictv.in/two-people-killed-in-riot-during-cricket-tournament-bengaluru-rural/ Fri, 17 Feb 2023 15:32:05 +0000 https://publictv.in/?p=1032142 ಚಿಕ್ಕಬಳ್ಳಾಪುರ: ಬಿಜೆಪಿ (BJP) ಟಿಕೆಟ್ ಆಕಾಂಕ್ಷಿಯೊಬ್ಬರು ಆಯೋಜನೆ ಮಾಡಿದ್ದ ಕ್ರಿಕೆಟ್ ಟೂರ್ನಿ ವೇಳೆ ಕಿರಿಕ್ ನಡೆದು ಇಬ್ಬರ ಹತ್ಯೆಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದ್ದು, ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರ ಹತ್ಯೆಯನ್ನು ಕಂಡು‌ ಜನ ಬೆಚ್ಚಿಬಿದ್ದಿದ್ದಾರೆ.

ಮೃತರನ್ನು ಭರತ್‌ ಹಾಗೂ ಪ್ರತಿಕ್‌ ಎಂದು ಗುರುತಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿತ ಧೀರಜ್ ಮುನಿರಾಜು ಯುವಕರಿಗಾಗಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಿದ್ದರು. ಬೆಳಗ್ಗೆಯಿಂದ ಕ್ರಿಕೆಟ್ ಪಂದ್ಯಾವಳಿಗಳು ಸುಸೂತ್ರವಾಗಿ ನಡೆಯುತ್ತಿದ್ದು, ಮಟ ಮಟ‌ ಮಧ್ಯಾಹ್ನದ ವೇಳೆ ಕ್ರಿಕೆಟ್ ಗ್ರೌಂಡ್‌ಗೆ ಸ್ವಿಫ್ಟ್ ಕಾರಲ್ಲಿ ಬಂದಿದ್ದ ಹುಲಿಕುಂಟೆ ಗ್ರಾಮದ ಕೆಲ ಯುವಕರು ಕಿರಿಕ್ ಮಾಡಿಕೊಂಡಿದ್ದಾರೆ.‌

ಕ್ರಿಕೆಟ್ (Cricket) ಆಡುವಾಗ ಗ್ರೌಂಡ್ ಒಳಗೆ ಯಾಕೆ ಕಾರು ತಂದ್ರಿ ಎಂದು ಆಯೋಜಕರು, ಕ್ರಿಕೆಟ್ ಆಡುತ್ತಿದ್ದ ಯುವಕರು ಪ್ರಶ್ನಿಸಿದ್ದಾರೆ. ಈ ವೇಳೆ ಕಾರಿನಲ್ಲಿ ಬಂದ ಯುವಕರಿಗೂ ಹಾಗೂ ಆಯೋಜಕರಿಗೂ ಗಲಾಟೆ ನಡೆದು ಕಾರಿನ ಗಾಜು ಜಖಂ ಮಾಡಿದ್ದಾರೆ‌. ಕ್ರಿಕೆಟ್ ಗ್ರೌಂಡ್‌ನಲ್ಲಿ ಕಾರು ಬಂದ ಕಾರಣಕ್ಕೆ ಆರಂಭವಾದ ಕಿರಿಕ್ ನಂತರ ಪೊಲೀಸ್ ಠಾಣೆಗೆ ಹೋಗಿದೆ. ಅದಾದ ಬಳಿಕ ಯುವಕರು ದೊಡ್ಡಬೆಳವಂಗಲ ಬಸ್‌ ನಿಲ್ದಾಣದತ್ತ ಬಂದಿದ್ದಾರೆ. ಈ ವೇಳೆ ಕ್ರಿಕೆಟ್‌ ಟೂರ್ನಿಯಲ್ಲಿ ಭಾಗವಹಿಸಿದ್ದ ಯುವಕರನ್ನು ಅವರು ಟಾರ್ಗೆಟ್‌ ಮಾಡಿ ಅಟ್ಯಾಕ್‌ ಮಾಡಿದ್ದಾರೆ.

ಸ್ವಿಫ್ಟ್ ‌ಕಾರಲ್ಲಿ ಬಂದವರು ಪೆಪ್ಪರ್ ಸ್ಪ್ರೈ ಮಾಡಿ ಸಿಕ್ಕ ಸಿಕ್ಕವವರಿಗೆ ಚಾಕು ಮೂಲಕ‌ ಇರಿದಿದ್ದು, ಘಟನೆಯಲ್ಲಿ ಭರತ್ ಮರ್ಮಾಂಗಕ್ಕೆ ಇರಿದಿದ್ರೇ ಹಾಗೂ ಪ್ರತೀಕ್‌ಗೆ ಎದೆಭಾಗಕ್ಕೆ ಇರಿದಿದ್ದಾರೆ. ಈ ವೇಳೆ ಭರತ್‌ ಹಾಗೂ ಪ್ರತಿಕ್‌ ಗಂಭೀರ ಗಾಯಗೊಂಡಿದ್ದು, ಅವರನ್ನು ದೊಡ್ಡಬಳ್ಳಾಪುರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಕರ್ನಾಟಕ ತಲಾ ಆದಾಯ: 2.65 ಲಕ್ಷದಿಂದ 3.01 ಲಕ್ಷಕ್ಕೆ ಏರಿಕೆ

ಸದ್ಯ ಘಟನೆ ರಾಜಕೀಯ ತಿರುವು ಪಡೆದುಕೊಂಡಿದ್ದು ದೊಡ್ಡಬಳ್ಳಾಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಗುವಿನ ವಾತವಾರಣ ಮನೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಇಬ್ಬರ ಮೃತದೇಹಗಳನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಕೊಲೆ ಮಾಡಿದ ಯುವಕರು ತಾವು ಬಂದಿದ್ದ ಅದೇ ಸ್ವಿಫ್ಟ್ ‌ಕಾರಿನಲ್ಲಿ ಎಸ್ಕೇಪ್ ಆಗಿದ್ದು, ಆರೋಪಿಗಳು ಯಾರು ಎಂಬುದು ಇನ್ನೂ ನಿಖರವಾಗಿ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಮ್ಮದು ರೈತ ಪರ ಸರ್ಕಾರ: ಬೊಮ್ಮಾಯಿ

LIVE TV [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032142 0 0 0
<![CDATA[ಆಮ್ ಆದ್ಮಿಯಿಂದ ತುರುವೇಕೆರೆಯಲ್ಲಿ ಟೆನ್ನಿಸ್ ಕೃಷ್ಣ ಸ್ಪರ್ಧೆ]]> https://publictv.in/karnataka-election-tennis-krishna-competition-in-turuvekere-by-aam-aadmi/ Fri, 17 Feb 2023 15:59:28 +0000 https://publictv.in/?p=1032161 ತುಮಕೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ (Election) ತುರುವೇಕೆರೆ (Turuvekere) ಕ್ಷೇತ್ರದಿಂದ ಆಮ್‌ ಆದ್ಮಿ ಪಕ್ಷದ (Aam Aadmi Party) ಅಭ್ಯರ್ಥಿಯಾಗಿ ಹಾಸ್ಯ ನಟ ಟೆನ್ನಿಸ್ ಕೃಷ್ಣ (Tennis Krishna) ಸ್ಪರ್ಧಿಸಲಿದ್ದಾರೆ.

ಕಳೆದ ವರ್ಷದ ಆಗಸ್ಟ್‌ನಲ್ಲಿ ಟೆನ್ನಿಸ್ ಕೃಷ್ಣ ಎಎಪಿ ಸೇರ್ಪಡೆಯಾಗುವ ಮೂಲಕ ರಾಜಕೀಯ ಪ್ರವೇಶಿಸಿದ್ದರು. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಚುನಾವಣೆ ಸಮಯದಲ್ಲಿ ತುರುವೇಕೆರೆ ಕ್ಷೇತ್ರದಲ್ಲಿ ಪ್ರಚಾರ ಮಾಡಿದ ಅನುಭವ ಇದೆ. ಕಾಂಗ್ರೆಸ್ (Congress), ಬಿಜೆಪಿಯಿಂದ (BJP) ಆಹ್ವಾನ ಬಂದರೂ ನಾನು ಹೋಗಲಿಲ್ಲ. ಎಎಪಿ (AAP) ಮೂಲಕ ಬಡ ಕಲಾವಿದರ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಹೇಳಿದರು.

ರಂಗಭೂಮಿ ಕಲಾವಿದರು ಮತ್ತು ಸಿನಿಮಾದಲ್ಲಿನ ಪೋಷಕ ನಟರು ಅಗತ್ಯ ಸೌಲಭ್ಯಗಳು ಇಲ್ಲದೇ ಪರದಾಡುತ್ತಿದ್ದಾರೆ. ವಾಸಕ್ಕೆ ಯೋಗ್ಯವಾದ ನಿವಾಸ, ಶೌಚಾಲಯಗಳ ವ್ಯವಸ್ಥೆಯೂ ಇಲ್ಲ. ಎಎಪಿ ಮೂಲಕ ಅಗತ್ಯ ಸೌಕರ್ಯಗಳನ್ನು ಒದಗಿಸುವ ಉದ್ದೇಶವಿದೆ. ಕಷ್ಟದಲ್ಲಿರುವ ರಂಗಭೂಮಿ ಕಲಾವಿದರ ಮಕ್ಕಳ ವಿದ್ಯಾಭ್ಯಾಸ, ಕಲಾವಿದರ ಆರೋಗ್ಯಕ್ಕೆ ಇಲ್ಲಿಯವರೆಗೆ ನಮ್ಮಿಂದ ಸಾಧ್ಯವಾದಷ್ಟು ಸಹಾಯ ಮಾಡಿದ್ದೇವೆ ಎಂದರು.

ಜೆಡಿಎಸ್‌ (JDS), ಕಾಂಗ್ರೆಸ್‌, ಬಿಜೆಪಿ ಸರ್ಕಾರಗಳಿಂದ ಕಲಾವಿದರಿಗೆ ಯಾವುದೇ ನೆರವು ದೊರೆಯುತ್ತಿಲ್ಲ. ಎಲ್ಲ ಪಕ್ಷಗಳಲ್ಲಿ ಇರುವ ಸಿನಿಮಾ ನಟರೂ ಕೂಡ ಉಳಿದ ಕಲಾವಿದರಿಗೆ ಅಗತ್ಯ ಸೌಲಭ್ಯ ನೀಡಲು ಆಸಕ್ತಿ ತೋರುತ್ತಿಲ್ಲ. ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುವ ನಿಟ್ಟಿನಲ್ಲಿ ಮುಂದಡಿ ಇಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಶಿಂಧೆ ಬಣಕ್ಕೆ ಶಿವಸೇನೆ ಹೆಸರು – ಉದ್ಧವ್‌ಗೆ ಭಾರೀ ಹಿನ್ನಡೆ

ಎಎಪಿ ಜಿಲ್ಲಾ ಘಟಕದ ಅಧ್ಯಕ್ಷ ಪ್ರೇಮ್‌ಕುಮಾರ್‌, ನಗರ ಘಟಕದ ಅಧ್ಯಕ್ಷ ಮುನೀರ್‌ಅಹ್ಮದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಜಾಮುದ್ದೀನ್‌ ಇದ್ದರು. ಇದನ್ನೂ ಓದಿ: ಕರ್ನಾಟಕ ತಲಾ ಆದಾಯ: 2.65 ಲಕ್ಷದಿಂದ 3.01 ಲಕ್ಷಕ್ಕೆ ಏರಿಕೆ

LIVE TV [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032161 0 0 0
<![CDATA[ಕರಾಚಿಯಲ್ಲಿ ಪೊಲೀಸ್ ಮುಖ್ಯಸ್ಥರ ಕಚೇರಿಗೆ ನುಗ್ಗಿದ ಉಗ್ರರು - ಗುಂಡಿನ ದಾಳಿ]]> https://publictv.in/pakistan-armed-militants-storm-karachi-police-chief-office-open-fire/ Fri, 17 Feb 2023 16:34:19 +0000 https://publictv.in/?p=1032167 ಇಸ್ಲಾಮಾಬಾದ್: ಪೊಲೀಸ್ ಮುಖ್ಯಸ್ಥರ ಕಚೇರಿಗೆ (Police Chief's Office) ನುಗ್ಗಿದ ಉಗ್ರರು ಗುಂಡಿನ ದಾಳಿ ನಡೆಸಿದ ಘಟನೆ ಪಾಕಿಸ್ತಾನದ (Pakistan) ಕರಾಚಿಯಲ್ಲಿ (Karachi) ನಡೆದಿದೆ.

ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಕರಾಚಿಯ ಶೇರಿಯಾ ಫೈಸಲ್‍ನಲ್ಲಿರುವ ಪೊಲೀಸ್ ಮುಖ್ಯಸ್ಥರ ಕಚೇರಿಯ ಮೇಲೆ 8 ಉಗ್ರರು ದಾಳಿ ನಡೆಸಿದ್ದು, ಇಂದು (ಶುಕ್ರವಾರ) ರಾತ್ರಿ 10 ಗಂಟೆಯವರೆಗೂ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ವರದಿಯಾಗಿದೆ.

ಘಟನೆ ಹಿನ್ನೆಲೆಯಲ್ಲಿ ಕರಾಚಿ ಪೊಲೀಸರು ಹಾಗೂ ಪಾಕಿಸ್ತಾನ ರೇಂಜರ್‌ಗಳು ಪ್ರದೇಶವನ್ನು ಸುತ್ತುವರೆದಿದ್ದಾರೆ. ದಾಳಿಗೆ 8 ಉಗ್ರರು ಹ್ಯಾಂಡ್ ಗ್ರೆನೇಡ್ ಹಾಗೂ ಬಂದೂಕುಗಳನ್ನು ಬಳಸಿದ್ದಾರೆ. ಘಟನೆ ವೇಳೆ ಮೂವರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಕ್ರಿಕೆಟ್ ವೇಳೆ ಕಿರಿಕ್ – ಇಬ್ಬರ ಹತ್ಯೆಯಲ್ಲಿ ಅಂತ್ಯ

ಸಿಂಧ್ ಮುಖ್ಯಮಂತ್ರಿ ಮುರಾದ್ ಅಲಿ ಶಾ ಅವರು ಘಟನೆಗೆ ಸಂಬಂಧಿಸಿ ತಮ್ಮ ವಲಯಗಳಿಂದ ಸಿಬ್ಬಂದಿಯನ್ನು ಕಳುಹಿಸಲು ಸಂಬಂಧಿತ ಡಿಐಜಿಗಳಿಗೆ ಸೂಚಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಪೊಲೀಸ್ ಮುಖ್ಯಸ್ಥರ ಕಚೇರಿಯ ಮೇಲಿನ ದಾಳಿಯನ್ನು ಸ್ವೀಕಾರಾರ್ಹವಲ್ಲ. ಹೆಚ್ಚುವರಿ ಐಜಿ ಕಚೇರಿಯ ಮೇಲಿನ ನಡೆದ ದಾಳಿಯ ಹಿಂದಿನ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ತಿಳಿಸಿದರು. ಇದನ್ನೂ ಓದಿ: ಆಮ್ ಆದ್ಮಿಯಿಂದ ತುರುವೇಕೆರೆಯಲ್ಲಿ ಟೆನ್ನಿಸ್ ಕೃಷ್ಣ ಸ್ಪರ್ಧೆ

LIVE TV [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032167 0 0 0
<![CDATA[ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತೆ ಮೇಲೆ ಆ್ಯಸಿಡ್ ದಾಳಿ]]> https://publictv.in/acid-attack-on-minor-for-refusing-love/ Fri, 17 Feb 2023 16:51:35 +0000 https://publictv.in/?p=1032170 ರಾಮನಗರ: ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತೆಯ (Minor Girl) ಮೇಲೆ ಆ್ಯಸಿಡ್ ದಾಳಿ (Acid Attack) ನಡೆಸಿದ ಘಟನೆ ಕನಕಪುರದ (Kanakapura) ಬೈಪಾಸ್ ರಸ್ತೆಯ ನಾರಾಯಣಪ್ಪ ಕೆರೆ ಬಳಿ ನಡೆದಿದೆ.

ಕನಕಪುರದ ಕುರುಪೇಟೆ ನಿವಾಸಿ ಸುಮಂತ್ ಅಲಿಯಾಸ್ ಅಪ್ಪು ಎಂಬಾತ 17 ವರ್ಷದ ಅಪ್ರಾಪ್ತೆಯ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ಅಪ್ರಾಪ್ತೆಯ ಬಳಿ ಮಾತನಾಡುವ ಬಾ ಎಂದು ಕರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಪಿಯುಸಿ ವಿದ್ಯಾರ್ಥಿನಿ ತಮ್ಮನ ಜೊತೆ ಬೈಪಾಸ್ ರಸ್ತೆಗೆ ಬಂದಿದ್ದಳು. ಈ ವೇಳೆ ಸುಮಂತ್ ತನ್ನ ಪ್ರೀತಿಯನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸಿದ್ದಾನೆ. ಆದರೆ ಸುಮಂತ್ ಪ್ರೀತಿಯನ್ನು ಯುವತಿ ನಿರಾಕರಿಸಿದ್ದಾಳೆ.

ಅಷ್ಟೇ ಅಲ್ಲದೇ ಸುಮಂತ್ ಈ ಹಿಂದೆಯೂ ಹಲವು ಬಾರಿ ಪ್ರೀತಿಸುವಂತೆ ಒತ್ತಾಯಿಸಿದ್ದ. ಅದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಸುಮಂತ್ ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ಇದಾದ ಬಳಿಕ ಸುಮಂತ್ ಬೈಕ್‍ನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಆಮ್ ಆದ್ಮಿಯಿಂದ ತುರುವೇಕೆರೆಯಲ್ಲಿ ಟೆನ್ನಿಸ್ ಕೃಷ್ಣ ಸ್ಪರ್ಧೆ

ಯುವತಿಯ ಮುಖಕ್ಕೆ ಆ್ಯಸಿಡ್ ಎರಚಿದ್ದರಿಂದ ಯುವತಿಯ ಎಡಗಣ್ಣು ಹಾಗೂ ಮುಖಕ್ಕೆ ಗಾಯಗಳಾಗಿದೆ. ಕೂಡಲೇ ಯುವತಿಗೆ ಕನಕಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದು, ಬಳಿಕ ಬೆಂಗಳೂರಿನ ನಿಮ್ಹಾನ್ಸ್‌ಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕ್ರಿಕೆಟ್ ವೇಳೆ ಕಿರಿಕ್ – ಇಬ್ಬರ ಹತ್ಯೆಯಲ್ಲಿ ಅಂತ್ಯ

LIVE TV [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032170 0 0 0
<![CDATA[ಬಿಬಿಸಿ ತೆರಿಗೆ ಪಾವತಿಯಲ್ಲಿ ಅಕ್ರಮ,  ಸಾಕ್ಷ್ಯ ಲಭ್ಯ: CBDT]]> https://publictv.in/irregularities-in-tax-payments-income-tax-department-on-bbc/ Fri, 17 Feb 2023 17:24:25 +0000 https://publictv.in/?p=1032175 ನವದೆಹಲಿ: ಅಂತಾರಾಷ್ಟ್ರೀಯ ಮಾಧ್ಯಮ ಸಂಸ್ಥೆಯೊಂದರ ದಾಖಲೆ ಪರಿಶೀಲನೆ ವೇಳೆ ಸಂಸ್ಥೆಯು ತೆರಿಗೆ ಪಾವತಿಸದಿರುವುದು ಹಾಗೂ ಬಹಿರಂಗಪಡಿಸದ ಆದಾಯ ಹೊಂದಿರುವ ಬಗ್ಗೆ ಸಾಕ್ಷ್ಯಗಳು ಸಿಕ್ಕಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ (CBDT) ಶುಕ್ರವಾರ ಹೇಳಿದೆ.

ಬಿಬಿಸಿ (BBC) ಹೆಸರನ್ನು ಉಲ್ಲೇಖಿಸದೆ ಹೇಳಿಕೆ ಬಿಡುಗಡೆ ಮಾಡಿದ ಸಿಬಿಡಿಟಿ, ಇಲಾಖೆ ಹಲವಾರು ಸಾಕ್ಷ್ಯಗಳನ್ನು ಕಲೆಹಾಕಿದೆ. ಡಿಜಿಟಲ್ ದಾಖಲೆಗಳು ಹಾಗೂ ಉದ್ಯೋಗಿಗಳ ಹೇಳಿಕೆಗಳನ್ನು ಪಡೆದುಕೊಳ್ಳುವ ಕಾರ್ಯ ನಡೆಯುತ್ತಿದೆ. ವಿದೇಶಿ ಸಂಸ್ಥೆಗಳಿಂದ ಭಾರತದ ಶಾಖೆಗೆ ಬಂದಿರುವ ಆದಾಯಕ್ಕೆ ಯಾವುದೇ ತೆರಿಗೆ ಪಾವತಿಯಾಗಿಲ್ಲ ಎಂದು ಉಲ್ಲೇಖಿಸಿದೆ. ಇದನ್ನೂ ಓದಿ: ಭಾರತ ಈಗ ಕುಸಿಯುತ್ತಿದೆ: ಮೋದಿಯನ್ನು ಟೀಕಿಸಿದ ಜಾರ್ಜ್ ಸೊರಸ್ ಯಾರು?

ಬಿಬಿಸಿ ಸಿಬ್ಬಂದಿ ತನಿಖೆಗೆ ಸಹಕರಿಸುತ್ತಿಲ್ಲ. ಹಲವು ತಂತ್ರಗಳನ್ನು ಬಳಸಿ ತನಿಖೆ ವಿಳಂಬವಾಗುವಂತೆ ಮಾಡುತ್ತಿದ್ದಾರೆ. ಮಾಧ್ಯಮದ ಪ್ರಸಾರಕ್ಕೆ ಯಾವುದೇ ತೊಂದರೆಯಾಗದಂತೆ ಸಿಬ್ಬಂದಿ ವಿಚಾರಣೆ ಮಾಡುತ್ತಿರುವುದಾಗಿ ತಿಳಿಸಿದೆ.

2002ರಲ್ಲಿ ನಡೆದ ಗುಜರಾತ್ ಹಿಂಸಾಚಾರದ ಕುರಿತು ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದ ಬೆನ್ನಲ್ಲೇ  ಬಿಬಿಸಿ ಮೇಲೆ ಐಟಿ ಸಮೀಕ್ಷೆ (IT Survey) ನಡೆಸಿತ್ತು. ಅಧಿಕಾರಿಗಳು ಮೂರು ದಿನಗಳ ಕಾಲ ನಿರಂತರ ಸಮೀಕ್ಷೆ ಕಾರ್ಯ ನಡೆಸಿದ್ದರು.

ಬಿಬಿಸಿ ಮೇಲಿನ ಐಟಿ ದಾಳಿ ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಮುಜುಗರ ತರುವಂತಹ ಸಾಕ್ಷ್ಯಾಚಿತ್ರ ಬಿಡುಗಡೆಗೊಳಿಸಿದಕ್ಕೆ ಪ್ರತೀಕಾರವಾಗಿ ಈ ದಾಳಿ ನಡೆದಿದೆ ಎಂದು ವಿಪಕ್ಷಗಳು ದೂರಿದ್ದವು.

LIVE TV [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032175 0 0 0
<![CDATA[ಬಿಗ್ ಬುಲೆಟಿನ್ 17 February 2023 ಭಾಗ-4]]> https://publictv.in/big-bulletin-17-february-2023-part-4/ Fri, 17 Feb 2023 17:30:41 +0000 https://publictv.in/?p=1032176

LIVE TV [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032176 0 0 0
<![CDATA[ಬಿಗ್ ಬುಲೆಟಿನ್ 17 February 2023 ಭಾಗ-3]]> https://publictv.in/big-bulletin-17-february-2023-part-3/ Fri, 17 Feb 2023 17:31:52 +0000 https://publictv.in/?p=1032187

LIVE TV [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032187 0 0 0
<![CDATA[ಬಿಗ್ ಬುಲೆಟಿನ್ 17 February 2023 ಭಾಗ-2]]> https://publictv.in/big-bulletin-17-february-2023-part-2/ Fri, 17 Feb 2023 17:33:18 +0000 https://publictv.in/?p=1032189

LIVE TV [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032189 0 0 0
<![CDATA[ಬಿಗ್ ಬುಲೆಟಿನ್ 17 February 2023 ಭಾಗ-1]]> https://publictv.in/big-bulletin-17-february-2023-part-1/ Fri, 17 Feb 2023 17:36:49 +0000 https://publictv.in/?p=1032191

LIVE TV [brid partner=56869869 player=32851 video=960834 autoplay=true]

Join our Whatsapp group by clicking the below link https://chat.whatsapp.com/E6YVEDajTzH06LOh77r25k

]]>
1032191 0 0 0