Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಯಶ್‌ಗಿಂತ ರಾಧಿಕಾ ಸಖತ್ ಕಿಲಾಡಿ: ಸೊಸೆ ಬಗ್ಗೆ ಮಾತಾಡಿದ ನಿರ್ಮಾಪಕಿ ಪುಷ್ಪ

Public TV
Last updated: May 21, 2025 8:28 pm
Public TV
Share
3 Min Read
yash mother 1 2
SHARE

– ನನ್ನ ಸೊಸೆ ಆಗುವುದಕ್ಕೂ ಮೊದಲಿನಿಂದಲೂ ರಾಧಿಕಾಗೆ ನಾನು ಅಭಿಮಾನಿ ಎಂದ ಅತ್ತೆ

ಸ್ಟಾರ್ ನಟ ಯಶ್ (Yash) ತಾಯಿ ‘ಕೊತ್ತಲವಾಡಿ’ ಸಿನಿಮಾ ನಿರ್ಮಿಸುವ ಮೂಲಕ ಸ್ಯಾಂಡಲ್‌ವುಡ್‌ಗೆ ನಿರ್ಮಾಪಕಿಯಾಗಿ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದ ಟೀಸರ್ ಲಾಂಚ್‌ನಲ್ಲಿ ಮಗ ಯಶ್ ಮತ್ತು ಸೊಸೆ ರಾಧಿಕಾ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ, ಕಥೆ ಆಯ್ಕೆ ಮಾಡೋದ್ರಲ್ಲಿ ಯಶ್‌ಗಿಂತ (Yash) ರಾಧಿಕಾ ಕಿಲಾಡಿ ಎಂದು ಪುಷ್ಪ ಅರುಣ್ ಕುಮಾರ್ (Pushpa Arun Kumar) ಹೇಳಿದ್ದಾರೆ. ಇದನ್ನೂ ಓದಿ:ಯಶ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿ ದಾಂಪತ್ಯದ ಪಾಠ ಹೇಳಿದ ರಾಧಿಕಾ ಪಂಡಿತ್

yash parents

‘ಕೊತ್ತಲವಾಡಿ’ ಸಿನಿಮಾದ ಟೀಸರ್ ಲಾಂಚ್‌ನಲ್ಲಿ ಯಶ್ ತಾಯಿ ರಾಧಿಕಾ ಪಂಡಿತ್ (Radhika Pandit) ಕಥೆ ಆಯ್ಕೆ ಮಾಡೋದ್ರಲ್ಲಿ ಎಷ್ಟು ಸೆಲೆಕ್ಟಿವ್ ಎಂದು ರಿವೀಲ್ ಮಾಡಿದ್ದಾರೆ. ನನ್ನ ಮಗಳಾಗಲಿ ಅಥವಾ ಮಗನಿಗೂ ಈ ಬಗ್ಗೆ ಗೊತ್ತಿರಲಿಲ್ಲ. ನಾನು ಹೊಸದಾಗಿ ಚಿಕ್ಕ ಪ್ರಯತ್ನ ಮಾಡುತ್ತಿದ್ದೇನೆ. ನಮ್ಮ ರಾಧಿಕಾ ತುಂಬಾ ಚೆನ್ನಾಗಿ ಕಥೆ ಸೆಲೆಕ್ಟ್ ಮಾಡುತ್ತಾಳೆ. ಕಥೆ ಆಯ್ಕೆ ಮಾಡೋದರಲ್ಲಿ ರಾಧಿಕಾ ಯಶ್‌ಗಿಂತಲೂ ಕಿಲಾಡಿ. ನನ್ನ ಸೊಸೆ ಆಗುವುದಕ್ಕೂ ಮೊದಲಿನಿಂದಲೂ ನಾನು ರಾಧಿಕಾಗೆ ಫ್ಯಾನ್. ಕಥೆ ವಿಚಾರದಲ್ಲಿ ತುಂಬಾ ಚೆನ್ನಾಗಿ ಆಯ್ಕೆ ಮಾಡಿಕೊಳ್ಳುತ್ತಾಳೆ. ಆ ವಿಚಾರದಲ್ಲಿ ನಾನು ಅವಳಿಂದ ಕಲಿಯಬೇಕಾಗಿರೋದು ತುಂಬಾ ಇದೆ ಎಂದು ಸೊಸೆ ರಾಧಿಕಾ ಬಗ್ಗೆ ಪುಷ್ಪ ಅವರು ಹೊಗಳಿದ್ದಾರೆ. ಇದನ್ನೂ ಓದಿ:ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟೀಸರ್ ಔಟ್- ಸಾಥ್ ಕೊಟ್ಟ ನಟ ಶರಣ್

yash radhika pandit

ಯಶ್ ಅವರು ಈಗಾಗಲೇ ಒಂದು ಮಾನ್‌ಸ್ಟರ್ ಕ್ರಿಯೇಷನ್ಸ್ ಬ್ಯಾನರ್ ನಿರ್ಮಾಣ ಸಂಸ್ಥೆ ಹುಟ್ಟು ಹಾಕಿದ್ದಾರೆ. ಈ ಕಡೆ ಅವರ ತಾಯಿ ಪುಷ್ಪ ಅವರು ಕೂಡ ಪಿಎ ಪ್ರೊಡಕ್ಷನ್ಸ್ ಶುರು ಮಾಡಿದ್ದಾರೆ. ಎರೆಡೆರೆಡು ಪ್ರೊಡಕ್ಷನ್ ಹೌಸ್ ಯಾಕೆ ಎಂಬುದರ ಬಗ್ಗೆ ಪುಷ್ಪ ಮಾತನಾಡಿ, ಎಲ್‌ಐಸಿಯಲ್ಲಿ ನಿಮ್ಮ ಹಣವನ್ನು ನೀವೆ ಪಾವತಿಸಬೇಕು. ಗಂಡನ ಅಕೌಂಟ್‌ನಿಂದ ಹಣ ಕೊಡುತ್ತೇವೆ ಅಂತಂದರೆ ಎಲ್‌ಐಸಿ ಒಪ್ಪಿಕೊಳ್ಳುವುದಿಲ್ಲ. ಅದನ್ನು ರಿಜೆಕ್ಟ್ ಮಾಡುತ್ತದೆ. ಆಗ ಮಗ ಬೇರೆ, ಗಂಡ ಬೇರೆ, ಮಗಳು ಬೇರೆ, ಸಂಪಾದನೆ ಎಲ್ಲರದ್ದೂ ಬೇರೆ ಬೇರೆ ಅನ್ನೋ ಪಾಠವನ್ನು ಆಗಲೇ ನಾನು ಕಲಿತದ್ದು. ಯಶ್ ದುಡಿಯುತ್ತಿರುವುದು ಅವನ ಸಾಮರ್ಥ್ಯದಿಂದ, ಹಾಗಂತ ಯಶ್ ಅವರ ಅಮ್ಮ ಎಂದು ನನಗೆ ಎಷ್ಟು ದಿನ ಗೌರವ ಕೊಡುತ್ತೀರಾ? ನಿರ್ಮಾಪಕಿಯಾದ ಮೇಲೆ ನನ್ನದೇ ಒಂದು ಸ್ಥಾನವಿರುತ್ತದೆ ಎಂದಿದ್ದಾರೆ ಯಶ್ ತಾಯಿ.

radhika pandit 2

‘ಕೊತ್ತಲವಾಡಿ’ ಚಿತ್ರದ ಟೀಸರ್ ನಿರೀಕ್ಷೆಗಿಂತಲೂ ಅದ್ಭುತವಾಗಿ ಕಟ್ಟಿಕೊಡಲಾಗಿದೆ. ಇಷ್ಟು ದಿನ ರೋಸ್ ಹಿಡಿಯುತ್ತಿದ್ದ ಪೃಥ್ವಿ ಈಗ ಕಂಪ್ಲೀಟ್ ರಗಡ್ ಹಾಗೂ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ಕ್ವಾಲಿಟಿ ಚೆನ್ನಾಗಿದೆ. ಕೊತ್ತಲವಾಡಿ ಎಂಬ ಹಳ್ಳಿಯಲ್ಲಿ ನಡೆಯುವ ಕಥೆಯನ್ನು ನಿರ್ದೇಶಕ ಶ್ರೀರಾಜ್ ಹೇಳೋದಿಕ್ಕೆ ಹೊರಟಿದ್ದಾರೆ. ವಿಕಾಸ್ ವಸಿಷ್ಠ ಅವರು ಸಂಗೀತ, ಅಭಿನಂದನ್ ಕಶ್ಯಪ್ ಹಿನ್ನೆಲೆ ಸಂಗೀತ ಟೀಸರ್ ಹೈಲೆಟ್.

pruthvi ambaar kavya shaivaಹಿರಿಯ ನಿರ್ದೇಶಕರಾದ ಕೆವಿ ರಾಜು, ರವಿಶ್ರೀವತ್ಸ ಗರಡಿಯಲ್ಲಿ ಕೆಲಸ ಮಾಡಿರುವ ಶ್ರೀರಾಜ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೆಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಕನ್ನಡದ ಪ್ರತಿಭಾನ್ವಿತ ನಾಯಕ ಪೃಥ್ವಿ ಅಂಬರ್ ನಾಯಕನಾಗಿ ನಟಿಸುತ್ತಿದ್ದು, ಕಿರುತೆರೆ ನಟಿ ಕಾವ್ಯಾ ಶೈವ ನಾಯಕಿಯಾಗಿ ನಟಿಸುತ್ತಿದ್ದಾರೆ. ಪಿಎ ಪ್ರೊಡಕ್ಷನ್ಸ್ ಪ್ರಮುಖ ಉದ್ದೇಶ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕೆಂಬ ನಿಟ್ಟಿನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣ ಸಂಸ್ಥೆಯನ್ನು ಹುಟ್ಟಾಕಿದ್ದಾರೆ. ಅದರಂತೆ ಕೊತ್ತಲವಾಡಿ ಚಿತ್ರದಲ್ಲಿಯೂ ಹೊಸ ಪ್ರತಿಭೆಗಳಿಗೆ ಅವಕಾಶ ದೊರೆತಿದೆ. ಯುವ ನಿರ್ದೇಶಕರ ಜೊತೆಗೆ ಹಿನ್ನೆಲೆ ಸಂಗೀತ ಕೊಟ್ಟಿರುವ ಅಭಿನಂದನ್ ಕಶ್ಯಪ್, ಸಾಹಸ ನಿರ್ದೇಶಕ ಸಾಗರ್ ಕೂಡ ಹೊಸಬರೇ.


ಕಾರ್ತಿಕ್ ಎಸ್ ಕ್ಯಾಮೆರಾ ಕೈಚಳಕ, ರಾಮಿಸೆಟ್ಟಿ ಪವನ್ ಸಂಕಲನ, ವಿಕಾಸ್ ವಸಿಷ್ಠ ಸಂಗೀತ, ರಘು ನಿಡುವಳ್ಳಿ ಸಂಭಾಷಣೆ, ಡಾ.ವಿ.ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್ ಹಾಗೂ ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ‘ಕೊತ್ತಲವಾಡಿ’ ಸಿನಿಮಾಗೆ ಇದೆ.

TAGGED:KGF-2pushpa arun kumarRadhika PanditYashಪುಷ್ಪ ಅರುಣ್‌ ಕುಮಾರ್‌ಯಶ್ರಾಧಿಕಾ ಪಂಡಿತ್
Share This Article
Facebook Whatsapp Whatsapp Telegram

Cinema News

Bili Chukki Halli Hakki Movie
ಅಕ್ಟೋಬರ್ 24 ರಂದು `ಬಿಳಿಚುಕ್ಕಿ ಹಳ್ಳಿಹಕ್ಕಿ’ ತೆರೆಗೆ!
Cinema Latest Main Post Sandalwood
Janhvi Kapoor
`ಪರಮ್ ಸುಂದರಿ’ ಪ್ರೀಮಿಯರ್‌ನಲ್ಲಿ ಪರಮ ಸುಂದರಿಯಾಗಿ ಮಿಂಚಿದ ಜಾನ್ವಿ
Bollywood Cinema Latest Top Stories
mirai trailer teja sajja
ಹನುಮಾನ್ ಖ್ಯಾತಿಯ ತೇಜ ಸಜ್ಜಾ ನಟನೆಯ ಮಿರಾಯ್ ಟ್ರೈಲರ್ ರಿಲೀಸ್
Cinema Latest South cinema Top Stories
anchor anushree roshan
ರೋಷನ್ ಕೋಟಿ ಕೋಟಿ ಒಡೆಯ ಎಂದವರಿಗೆ ಅನುಶ್ರೀ ಕ್ಲ್ಯಾರಿಟಿ ಏನು?
Cinema Latest Sandalwood Top Stories
Anushree 7
ಮಾತಿನ ಮಲ್ಲಿ ಅನುಶ್ರೀ ಹೊಸ ಗಾಯನ.. ನವಜೋಡಿಗೆ ಹಾರೈಸಿದ ತಾರಾಗಣ..!
Cinema Latest Sandalwood Top Stories

You Might Also Like

Saudi Arabia 2
Crime

ಬಾತ್ ಟಬ್‌ನಲ್ಲಿ ಮೂವರು ಮಕ್ಕಳನ್ನು ಕೊಂದು, ತಾಯಿ ಆತ್ಮಹತ್ಯೆಗೆ ಯತ್ನ

Public TV
By Public TV
8 minutes ago
AI ಚಿತ್ರ
Dakshina Kannada

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ – ಆ.29ಕ್ಕೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

Public TV
By Public TV
12 minutes ago
Saudi Arabia 2
Crime

ಬಾತ್ ಟಬ್‌ನಲ್ಲಿ ಮೂವರು ಮಕ್ಕಳನ್ನು ಕೊಂದು, ತಾಯಿ ಆತ್ಮಹತ್ಯೆಗೆ ಯತ್ನ

Public TV
By Public TV
13 minutes ago
Mysuru Court
Crime

ತವರು ಮನೆಯಿಂದ ಹಣ ತರದ ಪತ್ನಿಯನ್ನ ಬರ್ಬರವಾಗಿ ಕೊಂದ ಪತಿಗೆ ಮರಣದಂಡನೆ

Public TV
By Public TV
16 minutes ago
Siddaramaiah 1 7
Bengaluru City

ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದವರಿಗೆ 5 ಕೋಟಿ: ಸಿಎಂ ಸಿದ್ದರಾಮಯ್ಯ ಘೋಷಣೆ

Public TV
By Public TV
34 minutes ago
pm modi 6
Latest

ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್‌ಡಿಎ‌ 324 ಸ್ಥಾನ ಗೆಲ್ಲುವ ಸಾಧ್ಯತೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?