Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾವಣ ಪಾತ್ರ ಮಾಡಲು ನಿರಾಕರಿಸಿದ್ರಾ ಯಶ್?: ಗಾಸಿಪ್.. ಗಾಸಿಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಾವಣ ಪಾತ್ರ ಮಾಡಲು ನಿರಾಕರಿಸಿದ್ರಾ ಯಶ್?: ಗಾಸಿಪ್.. ಗಾಸಿಪ್

Cinema

ರಾವಣ ಪಾತ್ರ ಮಾಡಲು ನಿರಾಕರಿಸಿದ್ರಾ ಯಶ್?: ಗಾಸಿಪ್.. ಗಾಸಿಪ್

Public TV
Last updated: June 13, 2023 11:52 am
Public TV
Share
2 Min Read
Yash 2
SHARE

ನಿತೀಶ್ ತಿವಾರಿ (Nitish Tiwari) ನಿರ್ದೇಶನದಲ್ಲಿ ಮೂಡಿ ಬರಲಿರುವ ರಾಮಾಯಣವನ್ನು ಆಧರಿಸಿದ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ ನಟಿಸಲಿದ್ದಾರೆ ಎನ್ನುವ ಸುದ್ದಿ ಹಬ್ಬಿತ್ತು. ಈ ಸಿನಿಮಾದಲ್ಲಿ ಅವರು ರಾವಣನಾಗಿ ಅಬ್ಬರಿಸಲಿದ್ದಾರೆ ಎಂದು ಹೇಳಲಾಗಿತ್ತು. ರಾಷ್ಟ್ರ ಮಟ್ಟದಲ್ಲಿ ಈ ಸುದ್ದಿ ಸದ್ದು ಮಾಡಿದ್ದರೂ, ಈ ಕುರಿತಾಗಿ ಯಶ್ ಆಗಲಿ ಅಥವಾ ಸಿನಿಮಾ ತಂಡವಾಗಲಿ ಯಾವುದೇ ಹೇಳಿಕೆ ಕೂಡ ನೀಡಿರಲಿಲ್ಲ. ಇದೀಗ ಮತ್ತೊಂದು ಸುದ್ದಿ ಹೊರ ಬಿದ್ದಿದ್ದು ಆ ಪಾತ್ರವನ್ನು ಮಾಡಲು ಯಶ್ ನಿರಾಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ranbir kapoor

ಯಶ್ ಕುರಿತಾಗಿ ಗಾಸಿಪ್ ಮೇಲೆ ಗಾಸಿಪ್ ಹುಟ್ಟಿಕೊಳ್ಳುತ್ತಿದ್ದರೂ, ಅಧಿಕೃತವಾಗಿ ಯಾರೂ ಅದನ್ನು ಒಪ್ಪಿಕೊಳ್ಳುತ್ತಿಲ್ಲ ಅಥವಾ ಅಲ್ಲಗಳೆಯುತ್ತಿಲ್ಲ. ರಾವಣನ ಪಾತ್ರವನ್ನು ಮಾಡಲ್ಲ ಎಂದು ಯಶ್ ಎಲ್ಲಿ ಅಧಿಕೃತವಾಗಿ ಹೇಳಿದ್ದಾರೋ ಗೊತ್ತಿಲ್ಲ. ಆದರೂ ಈ ಸುದ್ದಿ ಎಲ್ಲೆಡೆ ಪಸರಿಸಿದೆ. ಇತ್ತೀಚಿನ ವರ್ಷಗಳಲ್ಲಿ ಯಶ್ ಯಾವುದೇ ವಿಷಯವಿದ್ದರೂ ಅದನ್ನು ತಮ್ಮ ಸೋಷಿಯಲ್ ಮೀಡಿಯಾ ಪೇಜ್ ಮೂಲಕವೇ ತಿಳಿಸುತ್ತಿದ್ದಾರೆ. ಅಲ್ಲಿಯೂ ಈ ವಿಷಯ ಪ್ರಸ್ತಾಪವಾಗಿಲ್ಲ. ಇದನ್ನೂ ಓದಿ:ಚಿಟ್ಟೆಯಂತೆ ಮಿಂಚಿದ ಸಂತೂರ್‌ ಮಮ್ಮಿ ಪ್ರಣಿತಾ ಸುಭಾಷ್

Yash

ರಾಮಾಯಣ (Ramayana) ಆಧಾರಿತ ಸಿನಿಮಾ ಬರಲಿದೆ ಎನ್ನುವ ಸುದ್ದಿ ಹಲವು ತಿಂಗಳಿನಿಂದ ಬಾಲಿವುಡ್ ನಲ್ಲಿ  ಹರಿದಾಡುತ್ತಿದೆ. ಇದೊಂದು ಭಾರೀ ಬಜೆಟ್‍ ಸಿನಿಮಾವಾಗಿದ್ದು, ಈ ಸಿನಿಮಾದಲ್ಲಿ ಭಾರತೀಯ ಸಿನಿಮಾ ರಂಗದ ಹೆಸರಾಂತ ನಟರು ಇರಲಿದ್ದಾರೆ ಎಂದೂ ಹೇಳಲಾಗುತ್ತಿದೆ. ಅಧಿಕೃತವಾಗಿ ಸಿನಿಮಾ ಕುರಿತು ಯಾವುದೇ ಮಾಹಿತಿ ನೀಡದೇ ಇದ್ದರೂ, ತಾರಾಗಣದ ಯಾದಿ ಮಾತ್ರ ಹೊರಗೆ ಬಿದ್ದಿದೆ.

ranbir kapoor

ಈ ಸಿನಿಮಾದಲ್ಲಿ ರಾಮನಾಗಿ ರಣಬೀರ್ ಕಪೂರ್ (Ranbir Kapoor) ಕಾಣಿಸಿಕೊಂಡರೆ, ಸೀತೆಯಾಗಿ ಆಲಿಯಾ ಭಟ್ (Alia Bhatt) ನಟಿಸಲಿದ್ದಾರೆ ಎನ್ನುವ ಸುದ್ದಿ ಇದೆ. ನಿಜ ಜೀವನದಲ್ಲೂ ಸತಿ-ಪತಿಯಾಗಿರುವ ರಣಬೀರ್ ಮತ್ತು ಆಲಿಯಾ ಭಟ್ ತೆರೆಯ ಮೇಲೂ ಅಂಥಧ್ದೇ ಪಾತ್ರ ಮಾಡಲಿದ್ದಾರೆ ಎಂದು ಬಿಟೌನ್ ಮಾತನಾಡಿಕೊಳ್ಳುತ್ತಿದೆ.

Yash 1

ಇದರ ಜೊತೆಗೆ ಕನ್ನಡದ ನಟಿ ರಾಕಿಂಗ್ ಸ್ಟಾರ್ ಯಶ್ (Yash) ಅವರು ರಾವಣ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಈ ಸ್ಟಾರ್ ಗಳ ಬಗ್ಗೆ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್ ಟೀಕೆ ಮಾಡಿದ್ದರು. ಅದರಲ್ಲೂ ಪರೋಕ್ಷವಾಗಿ ರಣಬೀರ್ ಕಪೂರ್ ಟೀಕಿಸಿದ್ದರು. ಮಾದಕ ವ್ಯಸನಿ, ಬಿಳಿ ಇಲಿ ಅಂತೆಲ್ಲ ಕರೆದಿದ್ದರು.

kangana ranaut dhaakad 1

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಕಂಗನಾ ರಣಾವತ್ (Kangana Ranaut), ‘ನಾನು ಇತ್ತೀಚಿನ ದಿನಗಳಲ್ಲಿ ರಾಮಾಯಣ ಸಿನಿಮಾ ಬಗ್ಗೆ ಕೇಳುತ್ತಿರುವೆ. ಅದರಲ್ಲಿ ಮಾದಕ ವ್ಯಸನಿಯೊಬ್ಬ ರಾಮನ ಪಾತ್ರ ಮಾಡಲಿದ್ದಾನಂತೆ. ತೆಳ್ಳಗಿನ ಬಿಳಿ ಇಲಿಯು ಕೆಟ್ಟ ರೀತಿಯಲ್ಲಿ ಬೇರೆಯವರ ಬಗ್ಗೆ ಪಿ.ಆರ್ ಮಾಡಿಕೊಂಡು ಓಡಾಡುವಲ್ಲಿ ಕುಖ್ಯಾತಿ ಪಡೆದವನು. ಇವನು ಕೇವಲ ನಟನಲ್ಲ, ಹೆಣ್ಣು ಬಾಕ ಕೂಡ. ಇಂಥವನು ರಾಮನಾಗಲು ಬೆಳೆದು ನಿಂತಿದ್ದಾನೆ’ ಎಂದು ಜರಿದಿದ್ದರು.

 

ಯಶ್ ಅವರಿಗೆ ರಾವಣನ ಪಾತ್ರ ನೀಡಲಾಗಿದೆ ಎಂದು ಕೇಳಿದ್ದೇನೆ. ರಾವಣ ಪಾತ್ರಕ್ಕಿಂತ ಅವರಿಗೆ ರಾಮನ ಪಾತ್ರ ಹೊಂದುತ್ತದೆ ಎಂದು ಪರೋಕ್ಷವಾಗಿ ರಾಕಿಂಗ್ ಸ್ಟಾರ್ ಬೆಂಬಲಕ್ಕೆ ನಿಂತಿದ್ದರು. ಈ ಎಲ್ಲ ಹೇಳಿಕೆಗಳ ನಡುವೆಯೂ ಅವರು ರಣಬೀರ್ ಕಪೂರ್ ಎಚ್ಚರಿಕೆಯನ್ನೂ ನೀಡಿದ್ದು, ‘ನೀನು ಒಮ್ಮೆ ಹೊಡೆದರೆ ನಾನು ಸಾಯೋತನಕ ಹೊಡೆಯುತ್ತೇನೆ. ಗಲಾಟೆ ಮಾಡದೇ ದೂರ ಇರು’ ಎಂದು ಬರೆದುಕೊಂಡಿದ್ದರು.

TAGGED:bollywoodDenialNitish TiwariRamayanaRavanaYashನಿತೀಶ್ ತಿವಾರಿನಿರಾಕರಣೆಬಾಲಿವುಡ್ಯಶ್ರಾಮಾಯಣರಾವಣ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿಯಿಂದ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Narendra Modi
Latest

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧನೆ ನಿಶ್ಚಿತ: ಪ್ರಧಾನಿ ಮೋದಿ ವಿಶ್ವಾಸ

Public TV
By Public TV
11 minutes ago
PM Modi Shivakumar Shri
Districts

ಕರುಣೆ, ವಿನಯದ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ

Public TV
By Public TV
42 minutes ago
Kalaburagi Khamenei Condolence 1
Districts

ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

Public TV
By Public TV
56 minutes ago
Emergency Exit Case
Bengaluru City

ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್‌ ತೆಗೆಯಲು ಯತ್ನಿಸಿದ್ದವನಿಗೆ ಬುದ್ಧಿವಾದ – ಬೆಂಗ್ಳೂರು ಪೊಲೀಸರ ವಿರುದ್ಧ ʻಮಹಾʼ ಪೊಲೀಸರಿಗೆ ದೂರು

Public TV
By Public TV
1 hour ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
1 hour ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?