Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಕರ್ನಾಟಕ ಸಂತ್ರಸ್ತರ ನೆರವಿಗೆ ನಿಂತ ಯಶೋಮಾರ್ಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉತ್ತರ ಕರ್ನಾಟಕ ಸಂತ್ರಸ್ತರ ನೆರವಿಗೆ ನಿಂತ ಯಶೋಮಾರ್ಗ

Bengaluru City

ಉತ್ತರ ಕರ್ನಾಟಕ ಸಂತ್ರಸ್ತರ ನೆರವಿಗೆ ನಿಂತ ಯಶೋಮಾರ್ಗ

Public TV
Last updated: August 9, 2019 11:21 am
Public TV
Share
2 Min Read
Yashomarga
SHARE

ಬೆಂಗಳೂರು: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅತಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಎದುರಾಗಿ ಮೂಲಭೂತ ವಸ್ತುಗಳ ಅಗತ್ಯತೆ ಹೆಚ್ಚಿದ್ದು, ರಾಕಿಂಗ್ ಸ್ಟಾರ್ ಯಶ್ ಅವರು “ಯಶೋಮಾರ್ಗ” ತಂಡದ ಮೂಲಕ ದಿನಬಳಕೆ ವಸ್ತುಗಳನ್ನು ಕಳುಹಿಸಿದ್ದಾರೆ.

ಭೀಕರ ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ಯಶೋಮಾರ್ಗದ ವತಿಯಿಂದ ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ಕಳುಹಿಸಲಾಗಿದೆ. ಲಾರಿಯಲ್ಲಿ ಆಹಾರ ಹಾಗೂ ಇತರೆ ಅಗತ್ಯ ವಸ್ತುಗಳನ್ನು ಬ್ಯಾಕ್ಸ್ ಗಳಲ್ಲಿ ಪ್ಯಾಕ್ ಮಾಡಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಈಗಾಗಲೇ ತಂಡ ಕಳುಹಿಸಿದೆ. ಈ ಮೂಲಕ ಯಶ್ ಪ್ರವಾಹ ಪೀಡಿತ ಜನರಿಗೆ ಸಹಾಯ ಹಸ್ತ ಚಾಚಿದ್ದಾರೆ.

Yashomarga 1

ಇತ್ತ ರಿಯಲ್ ಸ್ಟಾರ್ ಉಪೇಂದ್ರ ಅವರು ಉತ್ತರ ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ 5 ಲಕ್ಷ ರೂ. ಸಹಾಯಧನ ನೀಡಿದ್ದಾರೆ. ಈ ಬಗ್ಗೆ ತಮ್ಮ ಟ್ವಿಟ್ಟರಿನಲ್ಲಿ, “ಉತ್ತರ ಕರ್ನಾಟಕ ನೆರೆ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರೂ. ಗಳನ್ನು ದೇಣಿಗೆಯಾಗಿ ನೀಡುತ್ತಿದ್ದೇನೆ. ತಾವುಗಳೂ ಪ್ರವಾಹಕ್ಕೆ ಸಿಲುಕಿರುವ ನಮ್ಮವರಿಗೆ ನಿಮ್ಮ ಇಚ್ಛಾನುಸಾರ ನೆರವಾಗಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಟ್ವೀಟ್ ಮಾಡಿ ಮನವಿ ಮಾಡಿಕೊಂಡಿದ್ದಾರೆ.

ಉತ್ತರ ಕರ್ನಾಟಕ ನೆರೆ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ/-ರೂ ಗಳನ್ನು ದೇಣಿಗೆಯಾಗಿ ನೀಡುತ್ತಿದ್ದೇನೆ. ತಾವುಗಳೂ ಪ್ರವಾಹಕ್ಕೆ ಸಿಲುಕಿರುವ ನಮ್ಮವರಿಗೆ ನಿಮ್ಮ ಇಚ್ಛಾನುಸಾರ ನೆರವಾಗಬೇಕೆಂದು ಕೇಳಿಕೊಳ್ಳುತ್ತೇನೆ. 🙏🙏 #SAVENORTHKARNATAKA #KarnatakaFloods #saveuttarakannada

— Upendra (@nimmaupendra) August 8, 2019

ನಿದೇರ್ಶಕ ಪವನ್ ಒಡೆಯರ್ ಹಾಗೂ ರೇಮೊ ಚಿತ್ರ ತಂಡ ಕೂಡ ಉತ್ತರ ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ ನೆರವು ನೀಡಿದ್ದಾರೆ. ಜನರಿಗೆ ಬೇಕಾಗುವ ಆಹಾರ, ಬಟ್ಟೆಗಳು ಹಾಗೂ ಇತರೆ ಅಗತ್ಯ ವಸ್ತುಗಳನ್ನು ಪ್ರವಾಹ ಪೀಡಿತ ಪ್ರದೇಶಗಳಿಗೆ ರವಾನಿಸಿದ್ದಾರೆ.

ಉತ್ತರ ಕರ್ನಾಟಕದ ಪ್ರವಾಹ ಪರಿಸ್ಥಿತಿಗೆ "ರೇಮೊ" ಚಿತ್ರ ತಂಡದಿಂದ ಸಣ್ಣ ಕರ್ತವ್ಯ. 🙏 pic.twitter.com/15zvuMK5jQ

— Pavan Wadeyar (@PavanWadeyar) August 8, 2019

ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ಕೂಡ ತಮ್ಮ ಟ್ವಿಟ್ಟರಿನಲ್ಲಿ ವಿಡಿಯೋ ಹಾಕಿದ್ದಾರೆ. ಅಲ್ಲದೆ, “ಉತ್ತರ ಕರ್ನಾಟಕದ ಪ್ರವಾಹದ ದೃಶ್ಯಾವಳಿಗಳು ಕಂಡು ಬೇಜಾರು ಹಾಗೂ ಭಯವಾಯಿತು. ನಿಮ್ಮ ಜೊತೆ ನಾವಿದ್ದೀವಿ ನಿಮ್ಮ ಸಹಾಯಕ್ಕೆ ನಾವೆಲ್ಲರೂ ಕೈ ಜೋಡಿಸ್ತೀವಿ. ನಮ್ಮ ಚಿತ್ರರಂಗದ ಎಲ್ಲ ಕಲಾವಿದರ ಹಾಗೂ ಅಭಿಮಾನಿಗಳು ಜೊತೆಗೂಡಿ ನಿಮಗೆ ಬೇಕಾದ ಅಗತ್ಯತೆಗಳನ್ನು ಕಳುಹಿಸುವ ಪ್ರಯತ್ನ ಮಾಡುತ್ತಿದ್ದೇವೆ. ದಯವಿಟ್ಟು ಕುಗ್ಗಬೇಡಿ ಧೈರ್ಯದಿಂದಿರಿ” ಎಂದು ಟ್ವೀಟ್ ಮಾಡಿದ್ದಾರೆ.

ಉತ್ತರ ಕರ್ನಾಟಕದ ಪ್ರವಾಹದ ದೃಶ್ಯವಾಳಿಗಳು ಕಂಡು ಬೇಜಾರು ಹಾಗು ಭಯವಾಯಿತು. ನಿಮ್ಮ ಜೊತೆ ನಾವಿದ್ದೀವಿ ನಿಮ್ಮ ಸಹಾಯಕ್ಕೆ ನಾವೆಲ್ಲಾ ಕೈ ಜೋಡಿಸ್ತೀವಿ. ನಮ್ಮ ಚಿತ್ರರಂಗದ ಎಲ್ಲ ಕಲಾವಿದರ ಹಾಗು ಅಭಿಮಾನಿಗಳು ಜೊತೆಗೂಡಿ ನಮಗೆ ಬೇಕಾದ ಅಗತ್ಯಗಳನ್ನು ಕಳುಹಿಸುವ ಪ್ರಯತ್ನ ಮಾಡಿತ್ತಿದ್ದೀವಿ. ದಯವಿಟ್ಟು ಕುಗ್ಗಬೇಡಿ ಧೈರ್ಯದಿಂದಿರಿ.

ನಿಮ್ಮ ಶಿವು pic.twitter.com/xzvdJYwDEo

— DrShivaRajkumar (@NimmaShivanna) August 8, 2019

ಬಾಲಿವುಡ್ ನಟ ಕಬೀರ್ ಸಿಂಗ್ ಅವರು ತಮ್ಮ ಟ್ವಿಟ್ಟರಿನಲ್ಲಿ, ”ಪ್ರವಾಹದಿಂದ ಸಿಲುಕಿರುವ ಉತ್ತರ ಕರ್ನಾಟಕ ಜನರಿಗೆ ದಯವಿಟ್ಟು ಸಹಾಯ ಮಾಡಿ. ಯಾವುದೇ ರೀತಿಯಲ್ಲಿ ಬೇಕಾದರೂ ಸಹಾಯ ಮಾಡಿ” ಎಂದು ಟ್ವೀಟ್ ಮಾಡುವ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಕಬೀರ್ ಅವರ ಟ್ವೀಟ್‍ಗೆ ಅಭಿಮಾನಿಗಳು ನಾವು ಅವರ ಜೊತೆ ಇದ್ದೇವೆ ಎಂದು ರೀ-ಟ್ವೀಟ್ ಮಾಡುವ ಮೂಲಕ ಸ್ಪಂದಿಸಿದ್ದಾರೆ.

ಸ್ಯಾಂಡಲ್‍ವುಡ್ ಕಲಾವಿದರಾದ ದರ್ಶನ್, ಸುದೀಪ್, ಜಗ್ಗೇಶ್, ಶ್ರೀಮುರಳಿ, ಚಂದನ್ ಶೆಟ್ಟಿ, ರಕ್ಷಿತ್ ಶೆಟ್ಟಿ, ರಶ್ಮಿಕಾ ಮಂದಣ್ಣ ಸೇರಿದಂತೆ ಹಲವರು ಉತ್ತರ ಕರ್ನಾಟಕಕ್ಕೆ ಸಹಾಯ ಮಾಡುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

TAGGED:bengalurufloodPublic TVuttara karnatakaYashYashomargaಉತ್ತರ ಕರ್ನಾಟಕಪಬ್ಲಿಕ್ ಟಿವಿಪ್ರವಾಹಬೆಂಗಳೂರುಯಶೋಮಾರ್ಗಯಶ್
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

Chamarajanagar Male Mahadeshwar Hill 1
Chamarajanagar

ಮಲೆ ಮಹದೇಶ್ವರ ದರ್ಶನಕ್ಕೆ ಪಾದಯಾತ್ರೆ; ಪೊಲೀಸ್, ಅರಣ್ಯ ಸಿಬ್ಬಂದಿ ಸೇರಿ 18 ತಂಡ ರಚನೆ

Public TV
By Public TV
7 minutes ago
industrial township
Bagalkot

ರಾಜ್ಯದ ಕೈಗಾರಿಕೆಗಳಿಗೆ ಸಿಹಿ ಸುದ್ದಿ| ಭೂಮಿ ಬಳಕೆಗೆ ಇದ್ದ ಹಲವು ನಿರ್ಬಂಧ ಸಡಿಲ – ಹಿಂದೆ ಎಷ್ಟು? ಈಗ ಏನು ಬದಲಾವಣೆ?

Public TV
By Public TV
18 minutes ago
kims hospital
Dharwad

ಕಿಮ್ಸ್ ಆಸ್ಪತ್ರೆಯಲ್ಲಿ ಶವ ಪ್ಯಾಕ್‌ ಮಾಡಲೂ ಲಂಚ – ಐವರು ಸಿಬ್ಬಂದಿ ಅಮಾನತು

Public TV
By Public TV
20 minutes ago
Byrati Basavaraj 1
Bengaluru City

ಬಿಕ್ಲು ಶಿವ ಕೊಲೆ ಕೇಸ್‌ – ಮಾಜಿ ಸಚಿವ ಬೈರತಿ ಬಸವರಾಜ್‌ ಅರೆಸ್ಟ್‌

Public TV
By Public TV
22 minutes ago
lokayukta raid
Bengaluru City

ಜನಾರ್ದನ ಮನೆಯಲ್ಲಿ ಧನ ಧನ; ಲೋಕಾಯುಕ್ತ ಅಧಿಕಾರಿಗಳೇ ಶಾಕ್‌

Public TV
By Public TV
30 minutes ago
DK Shivakumar 1
Bengaluru City

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ – ಡಿಕೆ ಶಿವಕುಮಾರ್

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?