Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಕರ್ನಾಟಕ ಸಂತ್ರಸ್ತರ ನೆರವಿಗೆ ನಿಂತ ಯಶೋಮಾರ್ಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉತ್ತರ ಕರ್ನಾಟಕ ಸಂತ್ರಸ್ತರ ನೆರವಿಗೆ ನಿಂತ ಯಶೋಮಾರ್ಗ

Bengaluru City

ಉತ್ತರ ಕರ್ನಾಟಕ ಸಂತ್ರಸ್ತರ ನೆರವಿಗೆ ನಿಂತ ಯಶೋಮಾರ್ಗ

Public TV
Last updated: August 9, 2019 11:21 am
Public TV
Share
2 Min Read
Yashomarga
SHARE

ಬೆಂಗಳೂರು: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅತಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಎದುರಾಗಿ ಮೂಲಭೂತ ವಸ್ತುಗಳ ಅಗತ್ಯತೆ ಹೆಚ್ಚಿದ್ದು, ರಾಕಿಂಗ್ ಸ್ಟಾರ್ ಯಶ್ ಅವರು “ಯಶೋಮಾರ್ಗ” ತಂಡದ ಮೂಲಕ ದಿನಬಳಕೆ ವಸ್ತುಗಳನ್ನು ಕಳುಹಿಸಿದ್ದಾರೆ.

ಭೀಕರ ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ಯಶೋಮಾರ್ಗದ ವತಿಯಿಂದ ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ಕಳುಹಿಸಲಾಗಿದೆ. ಲಾರಿಯಲ್ಲಿ ಆಹಾರ ಹಾಗೂ ಇತರೆ ಅಗತ್ಯ ವಸ್ತುಗಳನ್ನು ಬ್ಯಾಕ್ಸ್ ಗಳಲ್ಲಿ ಪ್ಯಾಕ್ ಮಾಡಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಈಗಾಗಲೇ ತಂಡ ಕಳುಹಿಸಿದೆ. ಈ ಮೂಲಕ ಯಶ್ ಪ್ರವಾಹ ಪೀಡಿತ ಜನರಿಗೆ ಸಹಾಯ ಹಸ್ತ ಚಾಚಿದ್ದಾರೆ.

Yashomarga 1

ಇತ್ತ ರಿಯಲ್ ಸ್ಟಾರ್ ಉಪೇಂದ್ರ ಅವರು ಉತ್ತರ ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ 5 ಲಕ್ಷ ರೂ. ಸಹಾಯಧನ ನೀಡಿದ್ದಾರೆ. ಈ ಬಗ್ಗೆ ತಮ್ಮ ಟ್ವಿಟ್ಟರಿನಲ್ಲಿ, “ಉತ್ತರ ಕರ್ನಾಟಕ ನೆರೆ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರೂ. ಗಳನ್ನು ದೇಣಿಗೆಯಾಗಿ ನೀಡುತ್ತಿದ್ದೇನೆ. ತಾವುಗಳೂ ಪ್ರವಾಹಕ್ಕೆ ಸಿಲುಕಿರುವ ನಮ್ಮವರಿಗೆ ನಿಮ್ಮ ಇಚ್ಛಾನುಸಾರ ನೆರವಾಗಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಟ್ವೀಟ್ ಮಾಡಿ ಮನವಿ ಮಾಡಿಕೊಂಡಿದ್ದಾರೆ.

ಉತ್ತರ ಕರ್ನಾಟಕ ನೆರೆ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ/-ರೂ ಗಳನ್ನು ದೇಣಿಗೆಯಾಗಿ ನೀಡುತ್ತಿದ್ದೇನೆ. ತಾವುಗಳೂ ಪ್ರವಾಹಕ್ಕೆ ಸಿಲುಕಿರುವ ನಮ್ಮವರಿಗೆ ನಿಮ್ಮ ಇಚ್ಛಾನುಸಾರ ನೆರವಾಗಬೇಕೆಂದು ಕೇಳಿಕೊಳ್ಳುತ್ತೇನೆ. ???????? #SAVENORTHKARNATAKA #KarnatakaFloods #saveuttarakannada

— Upendra (@nimmaupendra) August 8, 2019

ನಿದೇರ್ಶಕ ಪವನ್ ಒಡೆಯರ್ ಹಾಗೂ ರೇಮೊ ಚಿತ್ರ ತಂಡ ಕೂಡ ಉತ್ತರ ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ ನೆರವು ನೀಡಿದ್ದಾರೆ. ಜನರಿಗೆ ಬೇಕಾಗುವ ಆಹಾರ, ಬಟ್ಟೆಗಳು ಹಾಗೂ ಇತರೆ ಅಗತ್ಯ ವಸ್ತುಗಳನ್ನು ಪ್ರವಾಹ ಪೀಡಿತ ಪ್ರದೇಶಗಳಿಗೆ ರವಾನಿಸಿದ್ದಾರೆ.

ಉತ್ತರ ಕರ್ನಾಟಕದ ಪ್ರವಾಹ ಪರಿಸ್ಥಿತಿಗೆ "ರೇಮೊ" ಚಿತ್ರ ತಂಡದಿಂದ ಸಣ್ಣ ಕರ್ತವ್ಯ. ???? pic.twitter.com/15zvuMK5jQ

— Pavan Wadeyar (@PavanWadeyar) August 8, 2019

ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ಕೂಡ ತಮ್ಮ ಟ್ವಿಟ್ಟರಿನಲ್ಲಿ ವಿಡಿಯೋ ಹಾಕಿದ್ದಾರೆ. ಅಲ್ಲದೆ, “ಉತ್ತರ ಕರ್ನಾಟಕದ ಪ್ರವಾಹದ ದೃಶ್ಯಾವಳಿಗಳು ಕಂಡು ಬೇಜಾರು ಹಾಗೂ ಭಯವಾಯಿತು. ನಿಮ್ಮ ಜೊತೆ ನಾವಿದ್ದೀವಿ ನಿಮ್ಮ ಸಹಾಯಕ್ಕೆ ನಾವೆಲ್ಲರೂ ಕೈ ಜೋಡಿಸ್ತೀವಿ. ನಮ್ಮ ಚಿತ್ರರಂಗದ ಎಲ್ಲ ಕಲಾವಿದರ ಹಾಗೂ ಅಭಿಮಾನಿಗಳು ಜೊತೆಗೂಡಿ ನಿಮಗೆ ಬೇಕಾದ ಅಗತ್ಯತೆಗಳನ್ನು ಕಳುಹಿಸುವ ಪ್ರಯತ್ನ ಮಾಡುತ್ತಿದ್ದೇವೆ. ದಯವಿಟ್ಟು ಕುಗ್ಗಬೇಡಿ ಧೈರ್ಯದಿಂದಿರಿ” ಎಂದು ಟ್ವೀಟ್ ಮಾಡಿದ್ದಾರೆ.

ಉತ್ತರ ಕರ್ನಾಟಕದ ಪ್ರವಾಹದ ದೃಶ್ಯವಾಳಿಗಳು ಕಂಡು ಬೇಜಾರು ಹಾಗು ಭಯವಾಯಿತು. ನಿಮ್ಮ ಜೊತೆ ನಾವಿದ್ದೀವಿ ನಿಮ್ಮ ಸಹಾಯಕ್ಕೆ ನಾವೆಲ್ಲಾ ಕೈ ಜೋಡಿಸ್ತೀವಿ. ನಮ್ಮ ಚಿತ್ರರಂಗದ ಎಲ್ಲ ಕಲಾವಿದರ ಹಾಗು ಅಭಿಮಾನಿಗಳು ಜೊತೆಗೂಡಿ ನಮಗೆ ಬೇಕಾದ ಅಗತ್ಯಗಳನ್ನು ಕಳುಹಿಸುವ ಪ್ರಯತ್ನ ಮಾಡಿತ್ತಿದ್ದೀವಿ. ದಯವಿಟ್ಟು ಕುಗ್ಗಬೇಡಿ ಧೈರ್ಯದಿಂದಿರಿ.

ನಿಮ್ಮ ಶಿವು pic.twitter.com/xzvdJYwDEo

— DrShivaRajkumar (@NimmaShivanna) August 8, 2019

ಬಾಲಿವುಡ್ ನಟ ಕಬೀರ್ ಸಿಂಗ್ ಅವರು ತಮ್ಮ ಟ್ವಿಟ್ಟರಿನಲ್ಲಿ, ”ಪ್ರವಾಹದಿಂದ ಸಿಲುಕಿರುವ ಉತ್ತರ ಕರ್ನಾಟಕ ಜನರಿಗೆ ದಯವಿಟ್ಟು ಸಹಾಯ ಮಾಡಿ. ಯಾವುದೇ ರೀತಿಯಲ್ಲಿ ಬೇಕಾದರೂ ಸಹಾಯ ಮಾಡಿ” ಎಂದು ಟ್ವೀಟ್ ಮಾಡುವ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಕಬೀರ್ ಅವರ ಟ್ವೀಟ್‍ಗೆ ಅಭಿಮಾನಿಗಳು ನಾವು ಅವರ ಜೊತೆ ಇದ್ದೇವೆ ಎಂದು ರೀ-ಟ್ವೀಟ್ ಮಾಡುವ ಮೂಲಕ ಸ್ಪಂದಿಸಿದ್ದಾರೆ.

ಸ್ಯಾಂಡಲ್‍ವುಡ್ ಕಲಾವಿದರಾದ ದರ್ಶನ್, ಸುದೀಪ್, ಜಗ್ಗೇಶ್, ಶ್ರೀಮುರಳಿ, ಚಂದನ್ ಶೆಟ್ಟಿ, ರಕ್ಷಿತ್ ಶೆಟ್ಟಿ, ರಶ್ಮಿಕಾ ಮಂದಣ್ಣ ಸೇರಿದಂತೆ ಹಲವರು ಉತ್ತರ ಕರ್ನಾಟಕಕ್ಕೆ ಸಹಾಯ ಮಾಡುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

TAGGED:bengalurufloodPublic TVuttara karnatakaYashYashomargaಉತ್ತರ ಕರ್ನಾಟಕಪಬ್ಲಿಕ್ ಟಿವಿಪ್ರವಾಹಬೆಂಗಳೂರುಯಶೋಮಾರ್ಗಯಶ್
Share This Article
Facebook Whatsapp Whatsapp Telegram

Cinema news

vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories
Kamal R Khan
ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್
Bollywood Cinema Crime Latest Top Stories
Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood

You Might Also Like

encounter
Crime

ಭದ್ರತಾ ಪಡೆಗಳ ಗುಂಡಿಗೆ ಐವರು ಮಹಿಳೆಯರು ಸೇರಿ 17 ಮಂದಿ ನಕ್ಸಲರು ಬಲಿ

Public TV
By Public TV
26 seconds ago
Republic Day 2
Latest

Republic Day 2026 | ದೆಹಲಿ ಪರೇಡ್‌ಗೆ ಕರ್ನಾಟಕದ 12 ವಿದ್ಯಾರ್ಥಿಗಳು ಆಯ್ಕೆ

Public TV
By Public TV
6 minutes ago
revenu dept staff
Kalaburagi

ಲಂಚ ಪಡೆಯುವಾಗ ಕಂದಾಯ ಇಲಾಖೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

Public TV
By Public TV
18 minutes ago
Nelamangala Boy Who went In serch of Dog died in Train Accident
Bengaluru City

ನಾಯಿ ಹುಡುಕಲು ಹೋಗಿದ್ದ ಬಾಲಕ ರೈಲು ಡಿಕ್ಕಿಯಾಗಿ ಸಾವು

Public TV
By Public TV
29 minutes ago
RB Timmapur 2
Crime

ಬಾರ್ ಲೈಸೆನ್ಸ್‌ಗೆ ಲಂಚ ಆರೋಪ; ಮಿನಿಸ್ಟರ್ ಹೆಸರು ಉಲ್ಲೇಖಿಸಿ FIR – ಯಾರಿಗೆಲ್ಲಾ ಸೇರುತ್ತೆ ಲಂಚದ ಪಾಲು?

Public TV
By Public TV
30 minutes ago
dramatic and violent incident brother handing over sister to her husband in Chikkamagaluru
Chikkamagaluru

ಗಂಡನ ಮನೆಗೆ ಹೋಗಲ್ಲ ಅಂತ ಹಠ ಹಿಡಿದ ಅಕ್ಕ – ವೇಲ್‌ನಲ್ಲಿ ಕೈಕಟ್ಟಿ ಬಿಟ್ಟು ಬಂದ ತಮ್ಮ!

Public TV
By Public TV
44 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?