Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫಲಿತಾಂಶಕ್ಕೂ ಮುನ್ನವೇ ಸೋಮಶೇಖರ್ ಅಸಮಾಧಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಫಲಿತಾಂಶಕ್ಕೂ ಮುನ್ನವೇ ಸೋಮಶೇಖರ್ ಅಸಮಾಧಾನ

Bengaluru City

ಫಲಿತಾಂಶಕ್ಕೂ ಮುನ್ನವೇ ಸೋಮಶೇಖರ್ ಅಸಮಾಧಾನ

Public TV
Last updated: December 8, 2019 5:09 pm
Public TV
Share
3 Min Read
ST Somashekhar
SHARE

– ಅನರ್ಹರಿಗೆ ಮಂತ್ರಿಗಿರಿ ಕೊಡಲ್ಲಾಂದ್ರೆ ಮೊದಲೇ ಹೇಳ್ಬೇಕಿತ್ತು
– ಬಿಜೆಪಿ ಸರ್ಕಾರ ಆಗೋದು ಬೇಡ ಅನ್ಬೇಕಿತ್ತು
– ಕಾಂಗ್ರೆಸ್‍ನಲ್ಲಿ ಇದ್ದೀದ್ರೆ ಸಮಾಧಿ ಆಗುತ್ತಿದ್ವಿ

ಬೆಂಗಳೂರು: ಉಪ ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಅನರ್ಹ ಶಾಸಕ ಎಸ್.ಟಿ.ಸೋಮಶೇಖರ್ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಅರ್ನಹ ಶಾಸಕರಿಗೆ ಸಚಿವಸ್ಥಾನ ನೀಡಿದರೆ ಬಿಜೆಪಿಯಲ್ಲಿ ಅಸಮಾಧಾನ ಉಂಟಾಗುತ್ತದೆ ಎಂಬ ವಿಚಾರವಾಗಿ ಮಾತನಾಡಿದ ಅವರು, ಇದನ್ನು ಬಿಜೆಪಿಯವರು ಮೊದಲೇ ಹೇಳಬೇಕಿತ್ತು. ಬಿಜೆಪಿ ಸರ್ಕಾರ ರಚನೆ ಆಗುವುದು ಬೇಡ ಅಂತ ಹೇಳಬೇಕಿತ್ತು. ಸಚಿವಸ್ಥಾನ ನೀಡಿದರೆ ಅಸಮಾಧಾನ ಉಂಟಾಗುತ್ತದೆ ಅಂತ ಹೇಳುವುದಾದರೆ ನಮ್ಮನ್ನ ಪಕ್ಷಕ್ಕೆ ಸೇರಿಸಿಕೊಳ್ಳಬಾರದಿತ್ತು ಎಂದು ಗುಡುಗಿದರು. ಇದನ್ನೂ ಓದಿ: ಅನರ್ಹರು ಸೋತರೆ ಸಚಿವ ಸ್ಥಾನ ಇಲ್ಲ: ಈಶ್ವರಪ್ಪ

bjp mlas 3

ಶಿವಾಜಿ ನಗರ ಉಪ ಚುನಾವಣೆ ಸ್ಪರ್ಧೆಗೆ ರೋಷನ್ ಬೇಗ್ ಮುಂದಾಗಲಿಲ್ಲ. ರಾಣೇಬೆನ್ನೂರು ಕ್ಷೇತ್ರದ ಅನರ್ಹ ಶಾಸಕ ಆರ್.ಶಂಕರ್ ಅವರನ್ನು ವಿಧಾನ ಪರಿಷತ್‍ಗೆ ಆಯ್ಕೆ ಮಾಡಿ, ಮಂತ್ರಿ ಮಾಡುತ್ತಾರೆ ಎಂಬ ಮಾಹಿತಿ ಇದೆ. ಅನರ್ಹರಿಗೆ ಸಚಿವ ಸ್ಥಾನ ತಪ್ಪುವುದಿಲ್ಲ ಎಂದರು.

ನಾವು ಕಾಂಗ್ರೆಸ್‍ನಲ್ಲಿ ಇದ್ದಿದ್ದರೆ ಸಮಾಧಿ ಆಗುತ್ತಿದ್ದೇವು. ಈಗ ಸಮಾಧಿಯಿಂದ ಹೊರಗೆ ಬಂದಿದ್ದೇವೆ. ಟೀಕೆ ಮಾಡುವವರು ಮಾಡಲಿ. ನಾವು ಮಾತ್ರ ಚೆನ್ನಾಗಿದ್ದೇವೆ. ನಮ್ಮ ವಿರುದ್ಧ ಕಾಂಗ್ರೆಸ್‍ನವರಿಗೆ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. ಈಗ ಆರೋಪ ಮಾಡಿದರೆ ಏನು ಪ್ರಯೋಜನ. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಯಶವಂತಪುರ ಕ್ಷೇತ್ರದಲ್ಲಿ ಜೆಡಿಎಸ್ ಪರ ಕೆಲಸ ಮಾಡಿದ್ದಾರೆ. ಅನರ್ಹ ಶಾಸಕರ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ನಾಯಕರಿಗೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ST Somashekar A

ಈ ಹಿಂದೆ ನಾನೊಬ್ಬನೇ ಚುನಾವಣೆ ಎದುರಿಸಿದ್ದೆ. ಆದರೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿಯವರನ್ನು ಒಗ್ಗೂಡಿಸಲಾಯಿತು. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಸಂಸದೆ ಶೋಭಾ ಕರಂದ್ಲಾಜೆ, ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ನಾಯಕರು ಪ್ರಚಾರಕ್ಕೆ ಬಂದಿದ್ದರು. 641 ಬೂತ್‍ಗಳಲ್ಲಿ ಎಲ್ಲ ರೀತಿಯ ಅಧ್ಯಯನ ಮಾಡಿದ್ದೇನೆ. ನನಗೆ ಸಿಕ್ಕಿರುವ ಮಾಹಿತಿ ಪ್ರಕಾರ 20 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ.

ಉಪ ಚುನಾವಣೆ ಫಲಿತಾಂಶದ ಬಳಿಕ ಕ್ಷೇತ್ರದ ವಿವಿಧೆಡೆ ಹೋಗಿ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಗೆದ್ದವರು ಯಾರೂ ಸೋಮವಾರ ಕ್ಷೇತ್ರ ಬಿಟ್ಟು ಬರುವುದಿಲ್ಲ. ಹೀಗಾಗಿ ಮಂಗಳವಾರ ಬೆಳಗ್ಗೆ ಅನರ್ಹ ಶಾಸಕರೆಲ್ಲರೂ ಒಟ್ಟಾಗಿ ಸೇರುತ್ತೇವೆ ಎಂದು ತಿಳಿಸಿದರು.

r ashok

ಒಕ್ಕಲಿಗ ನಾಯಕನಾಗಲು ಪ್ರಯತ್ನ ಮಾಡುವುದಿಲ್ಲ. ಕಾಂಗ್ರೆಸ್‍ನಲ್ಲಿ ಇದ್ದಾಗಲೂ ನಾನು ಪೈಪೋಟಿ ಮಾಡಿಲ್ಲ. ಬಿಜೆಪಿ ಪಕ್ಷಕ್ಕೆ ಬಂದಿದ್ದೇನೆ. ಈಗ ಸಚಿವ ಆರ್.ಅಶೋಕ್ ಅವರಿಗೆ ಪೈಪೋಟಿ ನೀಡಿ ಒಕ್ಕಲಿಗ ನಾಯಕನಾಗುವ ಆಸೆ ನನ್ನಗಿಲ್ಲ. ಬಿಜೆಪಿಗೆ ಬಂದಿದ್ದೇನೆ. ಇಲ್ಲಿ ಇರುವಷ್ಟು ದಿನ ಪ್ರಾಮಾಣಿಕನಾಗಿ ಇರುತ್ತೇನೆ. ಇಲ್ಲಿಂದ ಬೇರೆ ಕಡೆ ಹೋಗುವ ಯೋಚನೆ ಮಾಡಿಲ್ಲ. ಮಂತ್ರಿ ಮಾಡಿ ಎಂದು ಎಂದಿಗೂ ಕೇಳುವುದಿಲ್ಲ. ಇಂತಹ ಖಾತೆ ಬೇಕು ಅಂತ ಕಂಡಿಷನ್ ಹಾಕಿಲ್ಲ. ಮಂತ್ರಿ ಸ್ಥಾನವನ್ನು ಅವರೇ ಕೊಟ್ಟರೆ ಸ್ವೀಕರಿಸುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್- ಜೆಡಿಎಸ್ ಒಪ್ಪಂದದ ಆಡಿಯೋ ಈಗಲೂ ನನ್ನ ಬಳಿಯಿದೆ. ಸೂಕ್ತ ಸಮಯ ಬಂದಾಗ ಆಡಿಯೋ ಬಿಡುತ್ತೇಮೆ. ಆ ಲೀಡರ್ ಯಾರು ಅಂತ ಹೇಳುತ್ತೇನೆ. ಮತ್ತೊಂದು ಸುತ್ತಿನ ಆಪರೇಷನ್ ಕಮಲ ಮಾಡುವ ಅವಶ್ಯಕತೆ ಬೀಳಲ್ಲ. 9 ಜನ ಜೆಡಿಎಸ್ ಶಾಸಕರು, 4 ಜನ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುತ್ತೇವೆ ಅಂದಿದ್ದಾರೆ. ಆದರೆ ನಾವು ನಮ್ಮ ಕಷ್ಟ ಹೇಳಿದ್ದೇವೆ ಎಂದು ಹೊಸ ಬಾಂಬ್ ಸಿಡಿಸಿದರು.

Congress BJP JDS

ನಮ್ಮ ವಿರುದ್ಧ ಅಪಪ್ರಚಾರ ಮಾಡಿದವರಿಗೆ ದೇವರು ಆರೋಗ್ಯ ಎಲ್ಲವನ್ನೂ ಕೊಟ್ಟು ಒಳ್ಳೆಯದು ಮಾಡಲಿ. ನಾವು ಮೂರ್ನಾಲ್ಕು ತಿಂಗಳು ನೋವು ಅನುಭವಿಸಿದ್ದೇವೆ. ಈ ಎಲ್ಲ ನೋವನ್ನು ರಾಜೀನಾಮೆ ಕೊಡಲು ಮುಂದಾಗಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ ತಿಳಿಸಿದ್ದೇವೆ ಎಂದರು.

TAGGED:B.S.Yeddyurappabjpby electionPublic TVST SomashekarYeshwantpurಎಸ್ ಟಿ ಸೋಮಶೇಖರ್ಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿಮಂತ್ರಿಗಿರಿಯಶವಂತಪುರ
Share This Article
Facebook Whatsapp Whatsapp Telegram

Cinema news

Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories

You Might Also Like

shepherds bengaluru
Bengaluru City

ಕುರಿ ಕಾಯುವವರನ್ನ ಕುರಿಗಾಹಿಗಳ ನಿಗಮಕ್ಕೆ ಅಧ್ಯಕ್ಷನಾಗಿ ಮಾಡಬೇಕು – ಸಿಎಂಗೆ ಕುರಿಗಾಹಿಗಳ ಮನವಿ

Public TV
By Public TV
5 minutes ago
Pawan Hans
Crime

ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Public TV
By Public TV
46 minutes ago
AI Image
Crime

ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Public TV
By Public TV
1 hour ago
SpiceJet
Latest

ಎಂಜಿನ್ ವೈಫಲ್ಯದಿಂದಾಗಿ ಲೇಹ್‌ಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನ ದೆಹಲಿಗೆ ವಾಪಸ್

Public TV
By Public TV
1 hour ago
US Snowstorm
Latest

ಅಮೆರಿಕದಲ್ಲಿ ಭಾರಿ ಹಿಮಪಾತ; 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು – ಶಾಲೆಗಳಿಗೆ ರಜೆ

Public TV
By Public TV
1 hour ago
hunsur gold robbery
Crime

ಹುಣಸೂರಿನಲ್ಲಿ ಕದ್ದ 10 ಕೋಟಿ ಮೌಲ್ಯದ ಚಿನ್ನವನ್ನ ನೇಪಾಳದಲ್ಲಿ ಮಾರಿದ ದರೋಡೆಕೋರರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?