Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿಗೆ ಇನ್ಮುಂದೆ ಸಾಂಪ್ರದಾಯಿಕ ವೈದ್ಯ ಪದ್ಧತಿ ಹಬ್ ಆಗೋ ಅವಕಾಶ- ಯೋಗಿ ಆದಿತ್ಯನಾಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿಗೆ ಇನ್ಮುಂದೆ ಸಾಂಪ್ರದಾಯಿಕ ವೈದ್ಯ ಪದ್ಧತಿ ಹಬ್ ಆಗೋ ಅವಕಾಶ- ಯೋಗಿ ಆದಿತ್ಯನಾಥ್

Bengaluru City

ಬೆಂಗಳೂರಿಗೆ ಇನ್ಮುಂದೆ ಸಾಂಪ್ರದಾಯಿಕ ವೈದ್ಯ ಪದ್ಧತಿ ಹಬ್ ಆಗೋ ಅವಕಾಶ- ಯೋಗಿ ಆದಿತ್ಯನಾಥ್

Public TV
Last updated: September 1, 2022 3:27 pm
Public TV
Share
2 Min Read
yogi adityanath 1
SHARE

ಬೆಂಗಳೂರು: ಈಗಾಗಲೇ ಬೆಂಗಳೂರು ಐಟಿ-ಬಿಟಿ ಹಬ್ ಎಂದು ಪ್ರಸಿದ್ಧಿಯನ್ನು ಪಡೆದಿದೆ. ಇನ್ನು ಮುಂದೆ ಬೆಂಗಳೂರಿಗೆ ಸಾಂಪ್ರದಾಯಿಕ ವೈದ್ಯ ಪದ್ಧತಿಯ ಹಬ್ ಆಗುವ ಅವಕಾಶ ಸಿಕ್ಕಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದರು.

ಬೆಂಗಳೂರಿನ ನೆಲಮಂಗಲದಲ್ಲಿ ಕ್ಷೇಮವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪಾರಂಪರಿಕ ಚಿಕಿತ್ಸಾ ಮುಂದುವರಿಸಿಕೊಂಡು ಬಂದಿರೋದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಬೆಂಗಳೂರು ಐಟಿ ಹಬ್ ಆಗಿ ಗುರುತಿಕೊಂಡಿದೆ. ಇದೀಗ ಶಿಕ್ಷಣ ಹಾಗೂ ಆಧ್ಯಾತ್ಮಿಕ ಎರಡು ಕ್ಷೇತ್ರಗಳಲ್ಲೂ ಕರ್ನಾಟಕದಲ್ಲಿ ಕೆಲಸ ನಡೆಯುತ್ತಿದೆ. ನಮ್ಮ ಪರಂಪರೆಯ ಚಿಕಿತ್ಸಾ ಕೇಂದ್ರಗಳು ಇಲ್ಲಿ ಮುಂದುವರೆದಿದೆ. ಬೆಂಗಳೂರಿನಲ್ಲಿ ಕ್ಷೇಮವನ ಸ್ಥಾಪನೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಹಾ ಪ್ರಸಾದವಾಗಿದೆ. ಕೋವಿಡ್ ಸಂದರ್ಭದಲ್ಲಿ ಯೋಗದ ತಾಕತ್ತು ಗೊತ್ತಾಗಿದೆ ಎಂದರು.

yogi adityanath 2

ಭಾರತೀಯ ಯೋಗ ಪರಂಪರೆಯ ಮೂಲಕ ವಿಶ್ವದ ಜನರು ಒಂದಾಗಿದ್ದಾರೆ. ಸ್ವಸ್ಥ ಶರೀರ ಎಲ್ಲವನ್ನೂ ಸಂಪನ್ನಗೊಳಿಸುತ್ತದೆ ಎಂದ ಅವರು, ಮೋದಿ ಆಡಳಿತವನ್ನು ಹೊಗಳಿದರು. ಮೈಸೂರಿಗೆ ಯೋಗ ದಿನಕ್ಕಾಗಿ ಪ್ರಧಾನಮಂತ್ರಿಗಳು ಆಗಮಿಸಿದ್ದರು. ಯೋಗ ದಿನ ಆಚರಣೆ ಬಗ್ಗೆ ಉಲ್ಲೇಖಿಸಿದರು ಎನ್ನುವುದರ ಜೊತೆಗೆ ಕರ್ನಾಟಕದ ಬಗ್ಗೆ ಹೊಗಳಿದರು.

ಕರ್ನಾಟಕ ಮತ್ತು ಉತ್ತರ ಪ್ರದೇಶದ ನಡುವೆ ಮೊದಲಿನಿಂದಲೂ ಬಲಿಷ್ಠ ಸಂಬಂಧವಿದೆ. ಭಜರಂಗ ಬಲಿ ಕರ್ನಾಟಕದವನಾಗಿದ್ದಾನೆ. ರಾಮಸೇತುವೆ ನಿರ್ಮಾಣದ ಕೆಲಸವು ಆಂಜನೇಯನಿಂದಲೇ ಆಯಿತು ಎಂದು ಆಂಜನೇಯನನ್ನು ನೆನೆದರು. ನಾನು ಒಬ್ಬ ಯೋಗಿ, ಸ್ವಾಮಿ ನಿರ್ಮಲಾನಂದನಾಥ್ ಕೂಡಾ ಯೋಗಿ. ಅದೇ ರೀತಿ ವೀರೇಂದ್ರ ಹೆಗ್ಗಡೆ ಕೂಡಾ ಯೋಗಿಯ ರೂಪದಲ್ಲಿ ಧರ್ಮಸ್ಥಳದ ಮೂಲಕ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

yogi adityanath 3

ವಿರೇಂದ್ರ ಹೆಗ್ಗಡೆ ಅವರು ಆಧ್ಯಾತ್ಮಿಕ ಜೊತೆಗೆ ಶಿಕ್ಷಣ ಸೇರಿದಂತೆ ಅನೇಕ ವರ್ಗಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬೆಂಗಳೂರು ಇವತ್ತು ಐಟಿ ಹಬ್ ಆಗಿ ಗುರುತಿಸಿಕೊಂಡಿದೆ. ಭಾರತದ ಪಾರಂಪರಿಕ ವೈದ್ಯಕೀಯ ಪದ್ಧತಿಯನ್ನು ಮುನ್ನೆಲೆಗೆ ತಂದಿದ್ದಕ್ಕಾಗಿ ವೀರೇಂದ್ರ ಹೆಗ್ಗಡೆಯವರೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ – ಮತದಾರರ ಪಟ್ಟಿಗಾಗಿ ಕಾಂಗ್ರೆಸ್ ಹಿರಿಯ ನಾಯಕರಲ್ಲಿ ಭಿನ್ನಮತ

ಕರ್ನಾಟಕ ಸಿಎಂ ಬೊಮ್ಮಾಯಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಬೊಮ್ಮಾಯಿ ನೇತೃತ್ವದಲ್ಲಿ ಕರ್ನಾಟಕ ಅಭಿವೃದ್ಧಿ ಪಥದ ಕಡೆ ಹೋಗುತ್ತಿದೆ. ಸಿಎಂ ಬೊಮ್ಮಾಯಿ ಹಾಗೂ ಅವರ ಮಂತ್ರಿಮಂಡಳ ಉತ್ತಮ ಕೆಲಸ ಮಾಡುತ್ತಿದೆ ಎಂದ ಅವರು, ಕರ್ನಾಟಕದಲ್ಲಿ ಆಯುಷ್ ವಿವಿ ಇದೆ. ಅದೇ ರೀತಿ ಯುಪಿಯಲ್ಲಿ ಆಯುಷ್ ವಿವಿ ಮಾಡ್ತಿದ್ದೇವೆ ಎಂದರು. ಇದನ್ನೂ ಓದಿ: ಆರೋಗ್ಯ ಸರಿಯಿಲ್ಲದೆ ಒದ್ದಾಡುತ್ತಿದ್ದೆ, ಹೀಗಾಗಿ 2 ದಿನ ತಡವಾಗಿದೆ: ವಿ ಸೋಮಣ್ಣ

yogi adityanath

ಉತ್ತರ ಪ್ರದೇಶದಲ್ಲಿ ಆಯುಷ್ ವಿವಿ ಸ್ಥಾಪನೆ ವೇಳೆ ನಾನು ಡಾ. ನಾಗೇಂದ್ರ ಅವರ ಮಾರ್ಗದರ್ಶನ ಪಡೆದಿದ್ದೆ. ಕರ್ನಾಟಕದಲ್ಲಿ ಬೊಮ್ಮಾಯಿ ನೇತೃತ್ವದಲ್ಲಿ ಕರ್ನಾಟಕ ಸರ್ಕಾರ ವಿಕಾಸದತ್ತ ಕೆಲಸ ಮಾಡುತ್ತಿದೆ. ಬೊಮ್ಮಾಯಿ ಸಮೃದ್ಧ ಮತ್ತು ಸುರಕ್ಷಿತ ಕರ್ನಾಟಕಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಬೊಮ್ಮಾಯಿ ನೇತೃತ್ವದಲ್ಲಿ ಕರ್ನಾಟಕ ದೇಶದ ಬಲಿಷ್ಠ ಅರ್ಥ ವ್ಯವಸ್ಥೆಯ ರಾಜ್ಯವಾಗಲಿ ಎಂದು ಆಶಿಸಿದರು.

Live Tv
[brid partner=56869869 player=32851 video=960834 autoplay=true]

TAGGED:ಕರ್ನಾಟಕಬೆಂಗಳೂರುಯೋಗಿ ಆದಿತ್ಯನಾಥ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Bollywood Cinema Crime Latest National Top Stories
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

RCB 3
Cricket

ನಾಳಿನ ಆರ್‌ಸಿಬಿ ಪಂದ್ಯಕ್ಕೆ ಶಾಸಕರಿಗೆ ಸಿಗಲಿದೆ 1+1 ಟಿಕೆಟ್‌

Public TV
By Public TV
15 minutes ago
S Madhu Bangarappa
Bengaluru City

ಕರ್ನಾಟಕದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ – ಹಿಂದಿ ಹೇರಿಕೆಗೆ ಬ್ರೇಕ್?

Public TV
By Public TV
1 hour ago
Ramnavami in raichuru
Districts

ರಾಮನವಮಿ ಸಡಗರ – ರಾಯಚೂರಿನ ದೇವಾಲಯಗಳಲ್ಲಿ ನಿರಂತರ ಪೂಜೆ, ಭಕ್ತರಿಗೆ ಅನ್ನಸಂತರ್ಪಣೆ

Public TV
By Public TV
2 hours ago
Ricky Rai 4
Bengaluru City

ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

Public TV
By Public TV
2 hours ago
Petrol Lockdown
Latest

ತೈಲ ಬಿಕ್ಕಟ್ಟಿನ ಮಧ್ಯೆ ಲಾಕ್‌ಡೌನ್ ಭೀತಿ – ವದಂತಿ ಅಲ್ಲಗಳೆದ ಕೇಂದ್ರ

Public TV
By Public TV
2 hours ago
Ayodhya Ram
Latest

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ʻಸೂರ್ಯ ತಿಲಕʼ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?