Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಲೇಜಿಗೆ ಹೋದವಳು ಸಿಕ್ಕಿದ್ದು ಸುಟ್ಟುಕರಕಲಾಗಿ 
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾಲೇಜಿಗೆ ಹೋದವಳು ಸಿಕ್ಕಿದ್ದು ಸುಟ್ಟುಕರಕಲಾಗಿ 

Districts

ಕಾಲೇಜಿಗೆ ಹೋದವಳು ಸಿಕ್ಕಿದ್ದು ಸುಟ್ಟುಕರಕಲಾಗಿ 

Public TV
Last updated: March 8, 2022 12:42 pm
Public TV
Share
3 Min Read
mandya
SHARE

ಮಂಡ್ಯ: ಕಾಲೇಜಿಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೋದ ಯುವತಿ ಅಜ್ಞಾತ ಸ್ಥಳದಲ್ಲಿ ಸುಟ್ಟು ಕರಕಲಾಗಿರುವ ಸ್ಥಿತಿಯಲ್ಲಿ ಸಿಕ್ಕಿದ್ದು, ಆ ಯುವತಿಯನ್ನು ಆಕೆಯ ಪ್ರಿಯಕರನೇ ಕೊಲೆ ಮಾಡಿ ಸುಟ್ಟು ಹಾಕಿ ಪಾರಾರಿಯಾಗಿದ್ದಾನೆ ಎಂಬ ಆರೋಪ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ಕೇಳಿ ಬರುತ್ತಿದೆ.

mandya

ಮೃತ ದುರ್ದೈವಿಯನ್ನು ಯುಕ್ತಿ ಎಂದು ಗುರುತಿಸಲಾಗಿದೆ. ಜನವರಿ 27 ರಂದು ಕಾಲೇಜಿಗೆ ಹೋಗಿ ಬರುತ್ತೇನೆ ಎಂದು ಬೆಳಗ್ಗೆಯೇ ಮನೆಯಿಂದ ಯುಕ್ತಿ ಕಾಲೇಜಿಗೆ ಹೋಗಿದ್ದಳು. ಅಂದು ಸಂಜೆ 6 ಗಂಟೆಯಾದರೂ ಯುಕ್ತಿ ಮನೆಗೆ ಬಾರದ ಕಾರಣ ಆಕೆಯ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ. ಆದರೆ ಅಂದು ಪೊಲೀಸರು ಈ ಬಗ್ಗೆ ಪ್ರಕರಣ ದಾಖಲು ಮಾಡಿಕೊಂಡಿಲ್ಲ. ಯುಕ್ತಿ ಮಳವಳ್ಳಿ ಪಟ್ಟಣದ ಶಶಿಕುಮಾರ್ ಎಂಬಾತನನ್ನು ಪ್ರೀತಿ ಮಾಡುತ್ತಿದ್ದಳು. ಯುಕ್ತಿ ಕಾಣೆಯಾದ ದಿನವೇ ಶಶಿಕುಮಾರ್ ಸಹ ನಾಪತ್ತೆಯಾಗಿದ್ದಾನೆ. ಹೀಗಾಗಿ ಯುಕ್ತಿ ಪೋಷಕರು ಮಾರನೇ ದಿನ ಬೆಳಗ್ಗೆ ಶಶಿಕುಮಾರ್ ಮೇಲೆ ಕಿಡ್ನಾಪ್ ಕೇಸ್ ಹಾಕಲು ಪೊಲೀಸ್ ಠಾಣೆಗೆ ಹೋದಾಗ ಪೊಲೀಸರು ಕಿಡ್ನಾಪ್ ಕೇಸ್ ದಾಖಲು ಮಾಡಿಕೊಳ್ಳದೇ ಮಿಸ್ಸಿಂಗ್ ಕಂಪ್ಲೇಂಟ್‍ನ್ನು ದಾಖಲು ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಉಜ್ವಲ ಭವಿಷ್ಯಕ್ಕೆ ನ್ಯಾನೋ ತಂತ್ರಜ್ಞಾನ ನಿರ್ಣಾಯಕ: ಬೊಮ್ಮಾಯಿ

mandya 1 2

ಇತ್ತ ಯುಕ್ತಿ ಶಶಿಕುಮಾರ್ ಜೊತೆ ಹೊರಟು ಹೋಗಿರಬೇಕೆಂದು ಆಕೆಯ ಪೋಷಕರು ಮನೆ ಮತ್ತು ಪೊಲೀಸ್ ಠಾಣೆಗೆ ಅಲೆದಾಡುತ್ತಿದ್ದರು. ಆದರೆ ಜನವರಿ 27 ರಂದು ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ನೀಲಗಿರಿ ತೋಪಿನಲ್ಲಿ ಯುವತಿಯ ಶವವೊಂದು ಸುಟ್ಟುಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗುತ್ತದೆ. ಈ ವೇಳೆ ಮಿಸ್ಸಿಂಗ್ ಕಂಪ್ಲೇಂಟ್ ಇದ್ದರೂ ಸಹ ಆ ಶವವನ್ನು ಯುಕ್ತಿ ಪೋಷಕರಿಗೆ ಪೊಲೀಸರು ತೋರಿಸಿರುವುದಿಲ್ಲ. ಪೊಲೀಸರೇ ಇದೊಂದು ಅನಾಥ ಶವ ಎಂದು ಅಂತ್ಯಸಂಸ್ಕಾರ ಮಾಡಿದ್ದರು. ಇದಾದ ಬಳಿಕ ಫೆಬ್ರವರಿ 17 ರಂದು ಪೊಲೀಸರು ಯುಕ್ತಿ ತಾಯಿಯ ವಾಟ್ಸ್‌ಆಪ್‌ಗೆ ಅನಾಥ ಶವದ ಮೈ ಮೇಲೆ ಇದ್ದ ಓಲೆ ಮತ್ತು ಉಂಗರವನ್ನು ಕಳುಹಿಸಿ ಇದು ನಿಮ್ಮ ಮಗಳದ್ದಾ ಎಂದು ಕೇಳಿದ್ದಾರೆ. ಇದನ್ನು ಕಂಡ ತಾಯಿ ಹೌದು ಇದು ನನ್ನ ಮಗಳದ್ದೇ ಎಂದು ಗುರುತಿಸಿದ್ದಾರೆ. ಈ ವೇಳೆ ಶಶಿಕುಮಾರ್ ಜೊತೆ ಮದುಯಾಗಲು ಯುಕ್ತಿ ಓಡಿ ಹೋಗಿದ್ದಾಳೆ ಎಂದುಕೊಂಡಿದ್ದ ಪೋಷಕರಿಗೆ ಆಕೆ ಕ್ರೂರವಾಗಿ ಸಾವನ್ನಪ್ಪಿದ್ದಾಳೆ ಎಂಬ ವಿಷಯ ತಿಳಿಯುತ್ತದೆ. ಈ ಮಧ್ಯೆ ಶಶಿಕುಮಾರ್ ಕುಟುಂಬದವರು ನಿಮ್ಮ ಮಗಳು, ನಮ್ಮ ಮಗ ಓಡಿ ಹೋಗಿದ್ದಾರೆ. ಅವರಿಗೆ ಮದುವೆ ಮಾಡೋಣಾ ಎಂದು ಯುಕ್ತಿ ಕುಟುಂಬದವರೊಂದಿಗೆ ಮಾತನಾಡಿದ್ದರು. ಆದರೆ ಇದೀಗ ಯುಕ್ತಿ ಕೊಲೆಯಾಗಿರುವುದರಿಂದ ಆ ಕೊಲೆ ಮಾಡಿರುವುದು ಶಶಿಕುಮಾರ್ ಎಂದು ಆಕೆಯ ಪೋಷಕರು ಆರೋಪ ಮಾಡುತ್ತಿದ್ದಾರೆ.

POLICE JEEP

ಈ ಘಟನೆ ನಡೆದು ಇಲ್ಲಿಯವರೆಗೆ ಒಂದೂವರೆ ತಿಂಗಳಾದರೂ ಸಹ ಪೊಲೀಸರು ಆರೋಪಿಯನ್ನು ಬಂಧಿಸಿಲ್ಲ. ಅಲ್ಲದೇ ಕೊಲೆಯಾದ ದಿನದಿಂದಲೂ ಶಶಿಕುಮಾರ್ ಕಣ್ಮರೆಯಾಗಿದ್ದು, ಆತನ ಪತ್ತೆಯನ್ನು ಸಹ ಪೊಲೀಸರು ಮಾಡಿಲ್ಲ. ಇಡೀ ಪ್ರಕರಣವನ್ನು ಗಮನಿಸಿದರೆ ಶಶಿಕುಮಾರ್ ಆರೋಪಿ ಎಂದು ಎಲ್ಲಾ ಸಾಕ್ಷಿಗಳು ಬೆಟ್ಟು ಮಾಡಿ ತೋರಿಸುತ್ತಿವೆ. ಹೀಗಿದ್ದರೂ ಸಹ ಶಶಿಕುಮಾರ್‌ನನ್ನು ಪತ್ತೆ ಮಾಡದ ಕಾರಣ, ಪೊಲೀಸರು ಆತನನ್ನು ಈ ಪ್ರಕರಣದಿಂದ ಬಚಾವ್ ಮಾಡಲು ಪ್ರಯತ್ನ ಪಡುತ್ತಿದ್ದಾರೆ ಎಂದು ಯುಕ್ತಿ ಪೋಷಕರು ಆರೋಪ ಮಾಡುತ್ತಿದ್ದಾರೆ. ಇತ್ತ ಶಶಿಕುಮಾರ್ ಕುಟುಂಬಸ್ಥರು ನನ್ನ ಮಗನು ಸಹ ಆ ದಿನದಿಂದ ಕಾಣೆಯಾಗಿದ್ದಾನೆ. ಆತ ಏನು ಆಗಿದ್ದಾನೆ ಎಂದು ನಮಗೆ ಗೊತ್ತಿಲ್ಲ. ನಮ್ಮ ಮಗನನ್ನು ಸಹ ಪೊಲೀಸರು ಹುಡುಕಿಕೊಡಬೇಕು. ನನ್ನ ಮಗ ಅಲ್ಲ ಯಾರೇ ಯುಕ್ತಿ ಕೊಲೆ ಮಾಡಿದರೂ ಸಹ ಅವರಿಗೆ ಶಿಕ್ಷೆಯಾಗಬೇಕು ಎಂದು ಹೇಳುತ್ತಿದ್ದಾರೆ. ಇದನ್ನೂ ಓದಿ: ಜೇಮ್ಸ್ ಅಪ್ಪು ನಟನೆಯ ಕೊನೆ ಸಿನಿಮಾವಲ್ಲ: ಜೇಮ್ಸ್ ನಂತರವೂ ಮತ್ತೊಂದು ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್

ಒಟ್ಟಾರೆ ಕಾಲೇಜಿಗೆ ಹೋಗಿ ಬರುತ್ತೇನೆ ಎಂದು ಹೋದ ಯುವತಿ ಕಾಣೆಯಾಗಿದ್ದು, ನಂತರ ಸುಟ್ಟುಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇತ್ತ ಆಕೆಯ ಪ್ರಿಯಕರನು ನಾಪತ್ತೆಯಾಗಿರುವುದು, ಆತನನ್ನು ಹುಡುಕುವಲ್ಲಿ ಪೊಲೀಸರು ತಡಮಾಡುತ್ತಿರುವುದು ಎಲ್ಲ ನೋಡುತ್ತಿದ್ದರೆ ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ. ಪೊಲೀಸರು ಸತ್ಯ ಸತ್ಯತೆಗಳನ್ನು ಪರಿಶೀಲಿಸಿ ಕೊಲೆ ಮಾಡಿರುವವರನ್ನು ಪತ್ತೆ ಮಾಡಿ ನ್ಯಾಯಾಲಯದ ಮುಂದೆ ನಿಲ್ಲಿಸಬೇಕೆಂದು ಜನರು ಆಗ್ರಹಿಸುತ್ತಿದ್ದಾರೆ.

TAGGED:copsmandyaparentsyoung womanಪೊಲೀಸರುಪೋಷಕರುಮಂಡ್ಯಯುವತಿ
Share This Article
Facebook Whatsapp Whatsapp Telegram

Cinema news

Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories
Beatriz Bach
ಟಾಕ್ಸಿಕ್ ಟೀಸರ್ ಹಾಟ್ ಬೆಡಗಿ ನಟಾಲಿಯಾ ಬರ್ನ್ ಅಲ್ಲ.. ಬೀಟ್ರಿಜ್ ಬಾಚ್..!
Cinema Latest Sandalwood Top Stories
gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows
rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows

You Might Also Like

Congress JDS
Bengaluru City

ನಿಮ್ಮ ಹುಡುಗ ನಿರ್ಮಿಸಿ, ನಟಿಸಿದ `ಹಾಸನ್ ಬ್ಲೂ’ ಚಿತ್ರ ವರ್ಲ್ಡ್ ಫೇಮಸ್ – ಜೆಡಿಎಸ್ ವಿರುದ್ಧ ಕಾಂಗ್ರೆಸ್ ಟ್ವೀಟ್ ಲೇವಡಿ

Public TV
By Public TV
6 minutes ago
Sushma
Crime

ಕೌಟುಂಬಿಕ ಕಲಹ – 10 ತಿಂಗಳ ಮಗುವಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಾಯಿ

Public TV
By Public TV
17 minutes ago
g parameshwara 2
Bengaluru City

ಮಾರ್ಗಸೂಚಿ‌ ಅನ್ವಯ ಸರಿಪಡಿಸಿದ್ರೆ ಆರ್‌ಸಿಬಿ ಮ್ಯಾಚ್‌ಗೆ ಅನುಮತಿ: ಪರಮೇಶ್ವರ್‌

Public TV
By Public TV
55 minutes ago
Delhi weather
Latest

Delhi Cold Wave | ವರ್ಷದಲ್ಲೇ ಅತ್ಯಂತ ಕನಿಷ್ಠ; 4.2° ಸೆಲ್ಸಿಯಸ್‌ಗೆ ಕುಸಿದ ತಾಪಮಾನ

Public TV
By Public TV
1 hour ago
Ramanagara Arrest
Districts

ನಾಡಬಾಂಬ್ ಸ್ಫೋಟಗೊಂಡು ಹಸುವಿನ ಬಾಯಿ ಛಿದ್ರ ಕೇಸ್ – ಮೂವರು ಆರೋಪಿಗಳ ಬಂಧನ

Public TV
By Public TV
1 hour ago
Ballari 2 1
Bellary

ಶೂಟೌಟ್‌ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್‌ – ವಿಡಿಯೋನಲ್ಲಿದ್ದ ಬಹುತೇಕರು ಬಳ್ಳಾರಿಯವರೇ ಅಲ್ವಾ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?