Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ಮದೇ ಲೋಕಾಯುಕ್ತ, ನಿಮ್ಮ ಅಧಿಕಾರಿಗಳು ನಿಮ್ಮನ್ನು ಹೇಗೆ ಅಪರಾಧಿ ಮಾಡೋಕೆ ಆಗುತ್ತೆ – ಶೋಭಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಿಮ್ಮದೇ ಲೋಕಾಯುಕ್ತ, ನಿಮ್ಮ ಅಧಿಕಾರಿಗಳು ನಿಮ್ಮನ್ನು ಹೇಗೆ ಅಪರಾಧಿ ಮಾಡೋಕೆ ಆಗುತ್ತೆ – ಶೋಭಾ

Latest

ನಿಮ್ಮದೇ ಲೋಕಾಯುಕ್ತ, ನಿಮ್ಮ ಅಧಿಕಾರಿಗಳು ನಿಮ್ಮನ್ನು ಹೇಗೆ ಅಪರಾಧಿ ಮಾಡೋಕೆ ಆಗುತ್ತೆ – ಶೋಭಾ

Public TV
Last updated: November 6, 2024 5:28 pm
Public TV
Share
2 Min Read
Shobha Karandlaje 3
SHARE

ವಿಜಯಪುರ: ನಿಮ್ಮದೇ ಲೋಕಾಯುಕ್ತ, ನಿಮ್ಮ ಅಧಿಕಾರಿಗಳು ನಿಮ್ಮನ್ನು ಹೇಗೆ ಅಪರಾಧಿ ಮಾಡಲು ಸಾಧ್ಯ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಪ್ರಶ್ನಿಸಿದರು.

ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಲೋಕಾಯುಕ್ತದಿಂದ ಸಿಎಂ ವಿಚಾರಣೆ ವಿಚಾರವಾಗಿ ಮಾತನಾಡಿದ ಅವರು, 2013ರಲ್ಲಿ ಲೋಕಾಯುಕ್ತ ಬಂದ್ ಮಾಡಿದ್ಯಾಕೆ? ನಿಮ್ಮ ಮೇಲಿನ ಕೇಸ್ ಮುಚ್ಚಿ ಹಾಕುವ ಸಲುವಾಗಿ ಲೋಕಾಯುಕ್ತವನ್ನು ಮುಚ್ಚಿ ಹಾಕಿದ್ದೀರಿ. ಲೋಕಾಯುಕ್ತದಿಂದ ನ್ಯಾಯ ಸಿಗಲು ಸಾಧ್ಯವಿಲ್ಲ. ವಿಚಾರಣೆ ಮಾಡುವವರು, ಮಾಹಿತಿ ಪಡೆಯುವವರು ಎಲ್ಲರೂ ನಿಮ್ಮವರೆ. ಕೆಲ ಫೈಲ್‌ಗಳನ್ನು ಸುಡಲಾಗಿದೆ. ಕೆಲ ಫೈಲ್ ತಿದ್ದುಪಡಿಯಾಗಿವೆ. ಮುಡಾದಲ್ಲಿ ಸಾವಿರ ಕೋಟಿ ರೂ. ಅವ್ಯವಹಾರ ಎಂದು ಮಾಹಿತಿ ಇದೆ. ನಿಮ್ಮದೇ ಲೋಕಾಯುಕ್ತ, ನಿಮ್ಮ ಅಧಿಕಾರಿಗಳು ನಿಮ್ಮನ್ನ ಹೇಗೆ ಅಪರಾಧಿ ಮಾಡೋಕಾಗುತ್ತದೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.

ಸಿಎಂ ಸಿದ್ದರಾಮಯ್ಯನವರೇ (CM Siddaramaiah) ಮೊದಲು ರಾಜೀನಾಮೆ ನೀಡಿ, ರಾಜೀನಾಮೆ ಕೊಟ್ಟು ನೀವು ವಿಚಾರಣೆಯನ್ನು ಎದುರಿಸಿ, ಇಡಿ ಎದುರು ಫೈಲ್ ಕಳೆದು ಹೋಗಿದೆ ಎಂದಿದ್ದಾರೆ. ಇನ್ನೂ ಬೈರತಿ ಮೇಲೆ, ಸಿಎಂ, ಸಿಎಂ ಪತ್ನಿ ಮೇಲೆ ಕ್ರಮವಾಗಬೇಕು. ನೀವು ನಿರಪರಾಧಿ ಅಲ್ಲ. ರಾಜೀನಾಮೆ ಕೊಡಿ ಎಂದು ಆಗ್ರಹಿಸಿದ್ದಾರೆ.ಇದನ್ನೂ ಓದಿ: ಪ್ರಧಾನಿ ಮೋದಿ, ಅವರ ಶಿಷ್ಯಂದಿರಿಗೆ ಅಭಿವೃದ್ದಿ ಬೇಕಿಲ್ಲ: ಬೋಸರಾಜು

ಮುಡಾ ಕೇಸ್ ಸಿಬಿಐಗೆ ಕೊಡಬೇಕು. ಅಪರಾಧಿ ಅಲ್ಲ ಎಂದರೆ ಸತ್ಯ ಹೊರಗೆ ಬರುತ್ತದೆ. ಸಿಬಿಐ ಎದುರು ವಿಚಾರಣೆ ಎದುರಿಸಿ, ಅದು ವಕ್ಫ್ ನೋಟಿಸ್ ಕೊಟ್ಟಂತೆ ಅಲ್ಲಾ. ಡಿಜಿಟಲೀಕರಣಕ್ಕೆ 300 ಕೋಟಿ ರೂ. ಕೊಟ್ಟಿದ್ದು ಸರಿ ಇದೆ. ಆದರೆ ಆ ಹಣವನ್ನು ವಕ್ಫ್ ಆಸ್ತಿ ಮಾರಾಟ ಮಾಡಿ ಪಡೆದುಕೊಂಡಿದ್ದಾರೆ. ವಕ್ಫ್ ಆಸ್ತಿ ಮುಸ್ಲಿಂ ಮುಖಂಡರ ಪಾಲಾಗಿದೆ. ಖರ್ಗೆ ಕುಟುಂಬ, ಹ್ಯಾರಿಸ್, ಜಮೀರ್ ಕುಟುಂಬದ ಹೆಸರಿದೆ. ಇದೆ ಕಾರಣಕ್ಕೆ ಈ ವಿಚಾರಗಳು ಬರುತ್ತಿವೆ. ವಿಜಯಪುರದಲ್ಲಿ (Vijayapura) ರೈತರಿಗೆ ನೋಟಿಸ್ ಕೊಟ್ಟಂತೆ ದೇಶದೆಲ್ಲೆಡೆ ಕೊಟ್ಟಿದ್ದೀರಿ. ನಿಮ್ಮ ಟ್ರಿಬ್ಯುನಲ್ ಎದುರು ನಾವು ಕೈಕಟ್ಟಿ ನಿಲ್ಲಬೇಕು. 5 ಲಕ್ಷ ಎಕರೆ ಇದ್ದದ್ದು, 9.5 ಲಕ್ಷ ಎಕರೆ ಆಗಿದೆ, ಅದು ಹೇಗೆ? ಯಾವ ಅಲ್ಲಾನ ಭಕ್ತ ದಾನ ಕೊಟ್ಟ ಹೇಳಿ ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ಬೆಳಗಾವಿಯಲ್ಲಿ ತಹಶೀಲ್ದಾರ್ ಕಚೇರಿ ಅಧಿಕಾರಿ ಆತ್ಮಹತ್ಯೆ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್‌ನಲ್ಲಿ ಪದೇ ಪದೇ ಅಧಿಕಾರಿಗಳ ಆತ್ಮಹತ್ಯೆ ನಡೆಯುತ್ತಿವೆ. ತಮ್ಮ ಸುತ್ತಮುತ್ತ ಕಮೀಷನ್ ಏಜೆಂಟರನ್ನು ಇಟ್ಟುಕೊಂಡಿದ್ದಾರೆ. ಬಹಳ ಜನ ಅಧಿಕಾರಿಗಳು ಬಲಿಯಾಗಿದ್ದಾರೆ. ಕೆಲವರು ಸಹವಾಸವೇ ಬೇಡ ಎಂದು ಕೆಲಸವನ್ನೇ ಬಿಟ್ಟು ಹೋಗ್ತಿದ್ದಾರೆ. ರಾಜ್ಯದಲ್ಲಿ ತಹಶೀಲ್ದಾರ್ ಕಚೇರಿಗಳು, ಕಮೀಷನ್ ಏಜೆಂಟರ್ ಕಚೇರಿಯಾಗಿವೆ. ನೀವೇ ಕಚೇರಿಗಳನ್ನ ಕಮೀಷನ್ ಕಚೇರಿ ಮಾಡಿದ್ದೀರಿ. ಹೆಬ್ಬಾಳ್ಕರ್ ತಪ್ಪು ಮಾಡಿ ಹೀಗೆ ಹೇಳಿಕೊಳ್ಳುತ್ತಿದ್ದಾರೆ. ಈಗ ನನಗೆ ಸಂಬAಧ ಇಲ್ಲ ಎನ್ನುತ್ತಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅವರ ಪಿಎ ಮಂಪರು ಪರೀಕ್ಷೆ ಆಗಬೇಕು ಎಂದು ಹೇಳಿದರು.ಇದನ್ನೂ ಓದಿ: ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳ ಜಯ ನಿಶ್ಚಿತ: ಎಂಡಿ ಲಕ್ಷ್ಮೀನಾರಾಯಣ

TAGGED:cm siddaramaiahlokayukthaMUDAshobha karandlajevijayapuraಮುಡಾಲೋಕಾಯುಕ್ತವಿಜಯಪುರಶೋಭಾ ಕರಂದ್ಲಾಜೆಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood

You Might Also Like

bjp flag
Bagalkot

ಕಾಂಗ್ರೆಸ್‌ನಲ್ಲಿ ಟಿಕೆಟ್‌ಗೆ ಫೈಟ್‌ – ದಾವಣಗೆರೆ, ಬಾಗಲಕೋಟೆಯಲ್ಲಿ ಬಿಜೆಪಿಗೆ ಸಿಗುತ್ತಾ ಗೆಲುವು?

Public TV
By Public TV
30 minutes ago
Chitradurga Acid Attack
Chitradurga

ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ – ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ ಪತಿ ಎಸ್ಕೇಪ್‌

Public TV
By Public TV
51 minutes ago
ramzan namaz
Dakshina Kannada

ಕರಾವಳಿಯಾದ್ಯಂತ ಶುಕ್ರವಾರ ಈದುಲ್ ಫಿತ್ರ್ ಹಬ್ಬ ಆಚರಣೆ

Public TV
By Public TV
1 hour ago
siddaramaiah 2
Bengaluru City

ಸರ್ಕಾರಿ ನೌಕರರ ವರ್ಗಾವಣೆಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಆಕ್ಷೇಪ

Public TV
By Public TV
1 hour ago
Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
3 hours ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?