ತಂದೆ ಸಾವಿನಿಂದ ಖಿನ್ನತೆಗೊಳಗಾಗಿ ಯುವಕ ಆತ್ಮಹತ್ಯೆ

Public TV
0 Min Read
KLR SUICIDE 1

ಕೋಲಾರ: ತಂದೆ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ಯುವಕ ನೇಣು ಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲೂಕು ಮುದವತ್ತಿ ಗ್ರಾಮದಲ್ಲಿ ಘಟನೆ.

KLR SUICIDE AV 7

ಇಲ್ಲಿನ ಛತ್ರಕೋಡಿಹಳ್ಳಿ ನಿವಾಸಿಯಾದ 27 ವರ್ಷದ ನಾಗೇಶ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಕೆಲವು ದಿನಗಳ ಹಿಂದೆ ನಾಗೇಶ್ ತಂದೆ ಸಾವನ್ನಪ್ಪಿದ್ದರು. ಇದರಿಂದ ಆತ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ.

KLR SUICIDE AV 3

ಕಳೆದ ರಾತ್ರಿ ಊರಾಚೆ ಇರುವ ಹುಣಸೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

KLR SUICIDE AV 4

KLR SUICIDE AV 2

KLR SUICIDE AV 1

KLR SUICIDE AV 5

Share This Article
Leave a Comment

Leave a Reply

Your email address will not be published. Required fields are marked *