ಮುಖಕ್ಕೆ ಟವಲ್ ಕಟ್ಟಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

Public TV
0 Min Read
KPL SUCIDE AV 5

ಕೊಪ್ಪಳ: ಗಂಗಾವತಿ ತಾಲೂಕಿನ ಕಾರಟಗಿಯಲ್ಲಿ ಮುಖಕ್ಕೆ ಟವಲ್ ಕಟ್ಟಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದೆ. ಯುವಕನನ್ನು 33 ವರ್ಷದ ಸಂತೋಷ ಎಂದು ಗುರುತಿಸಲಾಗಿದೆ. ಯುವಕ ಮಂಡ್ಯ ಮೂಲದ ಲಾರಿ ಚಾಲಕನಾಗಿದ್ದಾನೆ.

KPL SUCIDE AV 7

ಮೃತ ಯುವಕ ಭಾನುವಾರ ಸಂಜೆ ಲಾರಿಯಲ್ಲಿ ಭತ್ತ ತುಂಬಿಕೊಂಡು ಕೊಪ್ಪಳದ ಕಡೆ ಬಂದಿದ್ದು, ಇಂದು ಬೆಳಗ್ಗಿನ ಜಾವ ಕಾರಟಗಿಯ ವಿಶೇಷ ಎಪಿಎಂಸಿ ಆವರಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಸ್ಥಳಕ್ಕೆ ಕಾರಟಗಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

KPL SUCIDE

Share This Article
Leave a Comment

Leave a Reply

Your email address will not be published. Required fields are marked *