Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಬಳಿ ಸ್ಫೋಟಕ ವಸ್ತುಗಳು ಪತ್ತೆ

    ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಬಳಿ ಸ್ಫೋಟಕ ವಸ್ತುಗಳು ಪತ್ತೆ

    ಸಿಂದಗಿಯಲ್ಲಿ ಆಪರೇಷನ್ ಕಾಂಗ್ರೆಸ್- ದಳ ತೊರೆದ ಎಂ.ಸಿ.ಮನಗೂಳಿ ಪುತ್ರ

    ಸಿಂದಗಿಯಲ್ಲಿ ಆಪರೇಷನ್ ಕಾಂಗ್ರೆಸ್- ದಳ ತೊರೆದ ಎಂ.ಸಿ.ಮನಗೂಳಿ ಪುತ್ರ

    ರಾಜಕೀಯದಲ್ಲಿ ಇಂಟರೆಸ್ಟ್ ಇಲ್ಲ, ಕುಟುಂಬ ಮುಖ್ಯ: ಜಾರಕಿಹೊಳಿ ವೈರಾಗ್ಯದ ಮಾತು

    ರಾಜಕೀಯದಲ್ಲಿ ಇಂಟರೆಸ್ಟ್ ಇಲ್ಲ, ಕುಟುಂಬ ಮುಖ್ಯ: ಜಾರಕಿಹೊಳಿ ವೈರಾಗ್ಯದ ಮಾತು

    ಎಷ್ಟೇ ಕೋಟಿ ಖರ್ಚಾಗಲಿ, ಅವರನ್ನ ಜೈಲಿಗೆ ಕಳಸ್ತೀನಿ: ಸಾಹುಕಾರ ಚಾಲೆಂಜ್

    ಎಷ್ಟೇ ಕೋಟಿ ಖರ್ಚಾಗಲಿ, ಅವರನ್ನ ಜೈಲಿಗೆ ಕಳಸ್ತೀನಿ: ಸಾಹುಕಾರ ಚಾಲೆಂಜ್

    ನನಗೇನೂ ಗೊತ್ತಿಲ್ಲ, ತುಂಬಾ ದುಃಖದಲ್ಲಿದ್ದೇನೆ: ರಮೇಶ್ ಜಾರಕಿಹೊಳಿ ಕಣ್ಣೀರು

    ನನಗೇನೂ ಗೊತ್ತಿಲ್ಲ, ತುಂಬಾ ದುಃಖದಲ್ಲಿದ್ದೇನೆ: ರಮೇಶ್ ಜಾರಕಿಹೊಳಿ ಕಣ್ಣೀರು

    ನಿಂತಿದ್ದ ಕಂಟೇನರ್​ಗೆ ಲಾರಿ ಡಿಕ್ಕಿ – ರಸ್ತೆ ಪಾಲಾದ ಲಕ್ಷಾಂತರ ಮೊಟ್ಟೆಗಳು

    ನಿಂತಿದ್ದ ಕಂಟೇನರ್​ಗೆ ಲಾರಿ ಡಿಕ್ಕಿ – ರಸ್ತೆ ಪಾಲಾದ ಲಕ್ಷಾಂತರ ಮೊಟ್ಟೆಗಳು

    ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆ ಆರೋಪ – ಜೆಸ್ಕಾಂ ಲೆಕ್ಕಾಧಿಕಾರಿಗೆ ಎಸಿಬಿ ಶಾಕ್

    ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆ ಆರೋಪ – ಜೆಸ್ಕಾಂ ಲೆಕ್ಕಾಧಿಕಾರಿಗೆ ಎಸಿಬಿ ಶಾಕ್

    ಬಿಗ್‍ಬಾಸ್ ಮನೆಯಲ್ಲಿ ಸ್ಪರ್ಧಿಗಳ ಈಜು-ಮೋಜು ಮಸ್ತಿ!

    ಬಿಗ್‍ಬಾಸ್ ಮನೆಯಲ್ಲಿ ಸ್ಪರ್ಧಿಗಳ ಈಜು-ಮೋಜು ಮಸ್ತಿ!

    ಹೆಂಡ್ತಿ ಕೊಲೆಗೈದ- ದೆವ್ವ ಆಗ್ತಾಳೆಂದು ದೇಹ ತುಂಡರಿಸಿ ನಾಲೆಗೆ ಎಸೆದ

    ಹೆಂಡ್ತಿ ಕೊಲೆಗೈದ- ದೆವ್ವ ಆಗ್ತಾಳೆಂದು ದೇಹ ತುಂಡರಿಸಿ ನಾಲೆಗೆ ಎಸೆದ

    ರಾಜ್ಯದ ನಗರಗಳ ಹವಾಮಾನ ವರದಿ: 23-03-2020

    ರಾಜ್ಯದ ಹವಾಮಾನ ವರದಿ 9-3-2021

    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ಸಾಹುಕಾರನ ರಾಸಲೀಲೆ ಔಟ್- ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್‍ಐಆರ್

    ನಾಳೆ ಬೆಳಗ್ಗೆ 10.30ಕ್ಕೆ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಕಣ್ಣಾರೆ ಕಂಡ ನಂತ್ರ ನನ್ನ ಕೊನೆಯುಸಿರು ನಿಲ್ಲಲಿ – ಸುದೀಪ್ ನೋಡಲು ಯುವಕ ಹಠ

Public Tv by Public Tv
2 years ago
Reading Time: 1min read
ಕಣ್ಣಾರೆ ಕಂಡ ನಂತ್ರ ನನ್ನ ಕೊನೆಯುಸಿರು ನಿಲ್ಲಲಿ – ಸುದೀಪ್ ನೋಡಲು ಯುವಕ ಹಠ

ಚಾಮರಾಜನಗರ: ನಿಮ್ಮನ್ನು ಕಣ್ಣಾರೆ ನೋಡಿದ ಮೇಲೆ ನನ್ನ ಕೊನೆಯ ಉಸಿರು ನಿಲ್ಲಲಿ ಎಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ನೋಡಲು ಕ್ಯಾನ್ಸರ್ ಪೀಡಿತ ಯುವಕ ಹಠ ಹಿಡಿದು ಕುಳಿತಿದ್ದಾರೆ.

ಸಿದ್ದರಾಜು ಕ್ಯಾನ್ಸರ್ ಪೀಡಿತ ಯುವಕ. ಸಿದ್ದರಾಜು ಚಾಮರಾಜನಗರದ ನಂಜದೇವನಪುರ ಗ್ರಾಮದವರಾಗಿದ್ದು, ಸುದೀಪ್ ಅವರ ಅಪ್ಪಟ್ಟ ಅಭಿಮಾನಿ. ಸದ್ಯ ಈಗ ಅವರು ಸುದೀಪ್‍ರನ್ನು ನೋಡಲು ಹಠ ಹಿಡಿದು ಕುಳಿತಿದ್ದಾರೆ. ಇತ್ತ ಸಿದ್ದರಾಜು ಚಿಕಿತ್ಸೆಗಾಗಿ ವೃದ್ಧ ದಂಪತಿ ಪರದಾಡುತ್ತಿದ್ದಾರೆ.

ಸಿದ್ದರಾಜು ಅವರ ತಂದೆ ಹುಟ್ಟು ಕುರುಡರಾಗಿದ್ದು, ಭಿಕ್ಷೆ ಬೇಡಿ ತನ್ನ ಮಗನಿಗೆ ಚಿಕಿತ್ಸೆ ಕೊಡಿಸುತ್ತಿದ್ದಾರೆ. ತಂದೆಗೆ ಊರುಗೋಲಾಗಬೇಕಾದ ಮಗ ಕೈ, ಕಾಲು ಸ್ವಾಧೀನ ಕಳೆದುಕೊಂಡು ಕಳೆದ ಒಂದೂವರೆ ವರ್ಷದಿಂದ ಹಾಸಿಗೆ ಹಿಡಿದಿದ್ದಾರೆ. ಮಗನನ್ನು ಉಳಿಸಿಕೊಳ್ಳಲು ತಂದೆ-ತಾಯಿ ಕಣ್ಣೀರು ಹಾಕುತ್ತಾ ಸಹಾಯ ಹಸ್ತಕ್ಕಾಗಿ ಅಂಗಲಾಚುತ್ತಿದ್ದಾರೆ.

ಸರ್ವಿಕಲ್ ಕ್ಯಾನ್ಸರ್ ಕಾಯಿಲೆಯಿಂದ ಸಿದ್ದರಾಜು ಬಳಲುತ್ತಿದ್ದು, ಸಾವಿನ ಅಂತಿಮ ಕ್ಷಣಗಳನ್ನು ಎಣಿಸುತ್ತಿದ್ದಾರೆ. ಅಲ್ಲದೆ ಸಾಯುವುದಕ್ಕೂ ಮುನ್ನ ಒಮ್ಮೆ ಸುದೀಪ್ ನೋಡಲು ಬಯಸುತ್ತಿದ್ದಾರೆ. ಸುದೀಪಣ್ಣ ಒಮ್ಮೆ ಬಂದು ನನ್ನ ನೋಡಿ. ನಿಮ್ಮ ಕಣ್ಣಾರೆ ನೋಡಿದ ಮೇಲೆ ನನ್ನ ಕೊನೆ ಉಸಿರು ನಿಲ್ಲಲಿ ಎಂದು ಸಿದ್ದರಾಜು ಹಂಬಲಿಸುತ್ತಿದ್ದಾರೆ.

ನನಗೆ ಒಂದೂವರೆ ವರ್ಷದಿಂದ ಸರ್ವಿಕಲ್ ಕ್ಯಾನ್ಸರ್ ಇದೆ. ನಾನು ಚಿಕ್ಕ ವಯಸ್ಸಿನಿಂದ ಸುದೀಪ್ ಅವರ ಅಪ್ಪಟ್ಟ ಅಭಿಮಾನಿಯಾಗಿದ್ದೇನೆ. ನಾನು ಅವರ ಯಾವುದೇ ಚಿತ್ರ ಇದ್ದರೂ ಫಸ್ಟ್ ಶೋಗೆ ಹೋಗುತ್ತಿದೆ. ಕೈ, ಕಾಲು ಸ್ವಾಧೀನ ಇಲ್ಲದಿದ್ದರೂ 5 ಗಂಟೆ ಶೋಗೆ ಹೋಗುತ್ತಿದ್ದೆ. ನಾನು ಈಗ ತುಂಬಾ ಕಷ್ಟದಲ್ಲಿದ್ದೇನೆ. ನನ್ನ ಎರಡೂ ಕೈ, ಕಾಲು ಸ್ವಾಧೀನ ಕಳೆದುಕೊಂಡಿದ್ದೇನೆ. ನನ್ನ ತಂದೆಗೆ ಕಣ್ಣು ಕಾಣಿಸುವುದಿಲ್ಲ. ಆದರೂ ಅವರು ಭಿಕ್ಷೆ ಬೇಡಿ ನನ್ನನ್ನು ನೋಡಿಕೊಳ್ಳುತ್ತಿದ್ದಾರೆ. ನೀವು ಎಲ್ಲೆ ಇದ್ದರೂ ನಮಗೆ ಸಹಾಯ ಮಾಡಿ ಎಂದು ಸುದೀಪ್ ಅವರಲ್ಲಿ ಸಿದ್ದರಾಜು ಮನವಿ ಮಾಡಿಕೊಂಡಿದ್ದಾರೆ.

Tags: chamarajanagarfollowerparentsPublic TVsandalwoodsudeepಅಭಿಮಾನಿಚಾಮರಾಜನಗರಪಬ್ಲಿಕ್ ಟಿವಿಪೋಷಕರುಸುದೀಪ್
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV