Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯೂಟ್ಯೂಬರ್‌ಗಳಿಗೆ ಥಳಿತ, ಅಪಪ್ರಚಾರಿಗಳನ್ನು ಬಂಧಿಸಿ – ಸಿಡಿದ ಧರ್ಮಸ್ಥಳದ ಭಕ್ತರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಯೂಟ್ಯೂಬರ್‌ಗಳಿಗೆ ಥಳಿತ, ಅಪಪ್ರಚಾರಿಗಳನ್ನು ಬಂಧಿಸಿ – ಸಿಡಿದ ಧರ್ಮಸ್ಥಳದ ಭಕ್ತರು

Dakshina Kannada

ಯೂಟ್ಯೂಬರ್‌ಗಳಿಗೆ ಥಳಿತ, ಅಪಪ್ರಚಾರಿಗಳನ್ನು ಬಂಧಿಸಿ – ಸಿಡಿದ ಧರ್ಮಸ್ಥಳದ ಭಕ್ತರು

Public TV
Last updated: August 6, 2025 10:23 pm
Public TV
Share
2 Min Read
youtubers beaten up Chaos erupted in Dharmasthala devotees outraged 2
SHARE

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ (Dharmasthala) ಕ್ಷೇತ್ರಕ್ಕೆ ನಿರಂತರ ಅವಮಾನ ಮಾಡುತ್ತಿರುವುದನ್ನು ಖಂಡಿಸಿ ಕ್ಷೇತ್ರದ ಭಕ್ತರು ಸಿಡಿದೆದ್ದಿದ್ದಾರೆ.

ಸಾವಿರಾರು ಸಂಖ್ಯೆಯಲ್ಲಿ ಧರ್ಮಸ್ಥಳದ ಗ್ರಾಮಸ್ಥರು ಧರ್ಮಸ್ಥಳ ಠಾಣೆಗೆ ಮುತ್ತಿಗೆ ಹಾಕಿ ನ್ಯಾಯ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೇ ಕ್ಷೇತ್ರ ಬಗ್ಗೆ ಅಪಪ್ರಚಾರ ನಡೆಸಿದ್ದಕ್ಕೆ ಪಾಂಗಳ ಎಂಬಲ್ಲಿ ಮೂವರು ಯೂಟ್ಯೂಬರ್‌ ಮೇಲೆ  ಹಲ್ಲೆ ನಡೆಸಿದ್ದಾರೆ. ಎರಡು ಗುಂಪುಗಳ ಮಧ್ಯೆ ಕಿತ್ತಾಟ ನಡೆಯುತ್ತಿದ್ದಂತೆ ಪೊಲೀಸರು ಲಾಠಿ ಚಾರ್ಜ್‌ ಮಾಡಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಗ್ರಾಮಸ್ಥರು ಪ್ರತಿಭಟನೆ ಮುಂದಾಗಿದ್ದು ಯಾಕೆ?
ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದ್ದು ಗ್ರಾಮಸ್ಥರು ಸಂಪೂರ್ಣ ಸಹಕಾರ ನೀಡಿದ್ದರು. ಈ ಮಧ್ಯೆ ಯಾವಾಗ ಸಾಕ್ಷಿಧಾರ ತೋರಿಸಿದ 6ನೇ ಜಾಗದಲ್ಲಿ ಅಸ್ಥಿ ಸಿಕ್ಕಿತೋ ಆ ನಂತರ ಈ ಅಸ್ಥಿಯ ಬಗ್ಗೆ ಕೆಲ ಯೂಟ್ಯೂಬ್‌ ವಾಹಿನಿಗಳು ಸುಳ್ಳು ಸುದ್ದಿಗಳನ್ನು ಪ್ರಚಾರ ನಡೆಸಲು ಆರಂಭಿಸಿದವು.

5-6 ವ್ಯಕ್ತಿಗಳ ದೇಹ ಸಿಕ್ಕಿವೆ. ಮಹಿಳೆಯರ ಮೂಳೆಗಳು ಸಿಕ್ಕಿವೆ ಎಂದು ಅಪ್ರಚಾರ ನಡೆಸಲು ಆರಂಭಿಸಿದವು. ಸೋಮವಾರ ಅರಣ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಮೂಳೆಗಳು ಪತ್ತೆಯಾಗಿದ್ದವು. ಇದು ಬೆಳಕಿಗೆ ಬರುತ್ತಿದ್ದಂತೆ ಧರ್ಮಸ್ಥಳ ಗ್ರಾಮಸ್ಥರೇ ವ್ಯಕ್ತಿಯನ್ನು ಕೊಲೆ ಮಾಡಿದ್ದಾರೆ ಎಂದು ಕೆಲ ಯೂಟ್ಯೂಬರ್‌ಗಳು ಸುದ್ದಿ ಮಾಡಿದ್ದರು. ತಮ್ಮ ಎಲ್ಲಾ ಸುದ್ದಿಗಳಿಗೆ ಎಸ್‌ಐಟಿ ಖಚಿತ ಮೂಲಗಳು ತಿಳಿಸುತ್ತಿದ್ದರು.

youtubers beaten up Chaos erupted in Dharmasthala devotees outraged 1

ರಾಜ್ಯಮಟ್ಟದ ಮಾಧ್ಯಮಗಳಲ್ಲಿ ತನಿಖೆಗೆ ಸಂಬಂಧಿಸಿದ ಸುದ್ದಿಗಳು ಮಾತ್ರ ಬರುತ್ತಿದ್ದರೆ ಯೂಟ್ಯೂಬ್‌ ವಾಹಿನಿಗಳಲ್ಲಿ ಅದಕ್ಕೆ ವಿರುದ್ಧವಾದ ಸುದ್ದಿಗಳು ಪ್ರಕಟವಾಗುತ್ತಿದ್ದವು. ಅಷ್ಟೇ ಅಲ್ಲದೇ ಕ್ಷೇತ್ರದ ಬಗ್ಗೆ ಅವಹೇಳನ ಮಾಡಿ ಸುದ್ದಿ ಪ್ರಕಟವಾಗುತ್ತಿತ್ತು. ಇದು ಗೊಂದಲಕ್ಕೆ ಕಾರಣವಾಗುತ್ತಿದ್ದವು. ನಿರಂತರ ದೇವಸ್ಥಾನ, ವೀರೇಂದ್ರ ಹೆಗಡೆ ಕುಟುಂಬದ ತೇಜೋವಧೆ, ಗ್ರಾಮಸ್ಥರ ಬಗ್ಗೆ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ಇಂದು ಭಕ್ತರು ಸಿಡಿದು ನಿಂತಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ- ಸಾಕ್ಷಿದಾರನ ಪರವಾಗಿ ಬರ್ತಾರಾ 6 ಮಂದಿ ಸ್ಥಳೀಯರು?

ಗ್ರಾಮಸ್ಥರ ಆಗ್ರಹ ಏನು?
ಧರ್ಮಸ್ಥಳ ಕ್ಷೇತ್ರದ ಬಗ್ಗೆ ಕಳೆದ 13 ವರ್ಷಗಳಿಂದ ಅಪಪ್ರಚಾರ ನಡೆಯುತ್ತಿದೆ. ಈ ಅಪಪ್ರಚಾರಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣನವರ್‌ ಕಾರಣ. ಇವರನ್ನು ಕೂಡಲೇ ಬಂಧಿಸಬೇಕು. ಸಮೀರ್‌ ಎಂಬಾತ ಯಾವುದೇ ಸಾಕ್ಷ್ಯ ಇಲ್ಲದೇ ಸುಳ್ಳು ವಿಡಿಯೋ ಮಾಡಿದ್ದಾನೆ. ಆತನ ವಿರುದ್ಧ ದೂರು ನೀಡಿದರೂ ಯಾವುದೇ ಕ್ರಮಕೈಗೊಂಡಿಲ್ಲ.

ಈಗ 12 ಸ್ಥಳಗಲ್ಲಿ ಶೋಧ ನಡೆಸಿದರೂ ಸರಿಯಾದ ಸಾಕ್ಷ್ಯ ಸಿಗಲಿಲ್ಲ. ಈ ಸಂದರ್ಭಲ್ಲಿ ಗಿರೀಶ್‌ ಮಟ್ಟಣನವರ್‌ ಪೊಲೀಸರ ವಿರುದ್ಧವೇ ಮಾತನಾಡುತ್ತಿದ್ದಾರೆ. ಹೀಗಾಗಿ ಇವರ ಜೊತೆ ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ಯೂಟ್ಯೂಬರ್ಸ್‌ ವಿರುದ್ಧ ಕ್ರಮಕೈಗೊಳ್ಳಬೇಕು. ದಕ್ಷಿಣ ಕನ್ನಡ ಎಸ್‌ಪಿ, ಎಸ್‌ಐಟಿ ತಂಡ ಬರುವವರೆಗೂ ನಾವು ಸ್ಥಳದಿಂದ ಕದಲುವುದಿಲ್ಲ ಎಂದು ಕ್ಷೇತ್ರದ ಭಕ್ತರು ಈಗ ಧರ್ಮಸ್ಥಳ ಠಾಣೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.

TAGGED:dharmasthalapolicesitಎಸ್‍ಐಟಿಗ್ರಾಮಸ್ಥರುಧರ್ಮಸ್ಥಳ
Share This Article
Facebook Whatsapp Whatsapp Telegram

Cinema news

kavya gowda
ನಟಿ ಕಾವ್ಯ ಗೌಡ, ಪತಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
Cinema Latest Main Post Sandalwood
Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood

You Might Also Like

ex army officer toll udupi
Latest

ಉಡುಪಿಯ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ ಯೋಧನಿಗೆ ಅಪಮಾನ – NHAI ಹೇಳಿದ್ದೇನು?

Public TV
By Public TV
9 minutes ago
India EU Trade Deal 1
Latest

ಭಾರತ-ಯುರೋಪ್ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

Public TV
By Public TV
25 minutes ago
villagers catch thieves in turuvekere tumakuru
Crime

ಮನೆಗೆ ನುಗ್ಗಿ ಹಣ, ಚಿನ್ನ ದೋಚುತ್ತಿದ್ದಾಗಲೇ ಕಳ್ಳರನ್ನು ಹಿಡಿದ ಗ್ರಾಮಸ್ಥರು!

Public TV
By Public TV
31 minutes ago
Supreme Court
Court

ಮಹಾಕಾಳೇಶ್ವರ ದೇವಸ್ಥಾನದಲ್ಲಿ VIP ದರ್ಶನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
32 minutes ago
Stray Dogs 1
Districts

ಹೊಳೆಹೊನ್ನೂರಲ್ಲಿ 11 ಮಂದಿಗೆ ಹುಚ್ಚು ನಾಯಿ ಕಡಿತ – ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ

Public TV
By Public TV
57 minutes ago
Koppal Death
Crime

ಆಸ್ತಿಗಾಗಿ ಕೊಲೆ ಆರೋಪ – ಮಗನ ವಿರುದ್ಧ ದೂರು ಕೊಟ್ಟ ಮರುದಿನವೇ ತಂದೆ ಅನುಮಾನಾಸ್ಪದ ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?