Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಾ.ಶರಣು ಹುಲ್ಲೂರುಗೆ `ಯುವ ಸಾಹಿತ್ಯ ರತ್ನ’ ಪ್ರಶಸ್ತಿ ಪ್ರದಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡಾ.ಶರಣು ಹುಲ್ಲೂರುಗೆ `ಯುವ ಸಾಹಿತ್ಯ ರತ್ನ’ ಪ್ರಶಸ್ತಿ ಪ್ರದಾನ

Bengaluru City

ಡಾ.ಶರಣು ಹುಲ್ಲೂರುಗೆ `ಯುವ ಸಾಹಿತ್ಯ ರತ್ನ’ ಪ್ರಶಸ್ತಿ ಪ್ರದಾನ

Public TV
Last updated: July 30, 2022 3:22 pm
Public TV
Share
2 Min Read
AWARD
SHARE

ಬೆಂಗಳೂರು: ಕನ್ನಡ ಬರಹಗಾರರು ಮತ್ತು ಪ್ರಕಾಶಕರ ಸಂಘದ ವತಿಯಿಂದ ಇಲ್ಲಿನ ಗಾಂಧಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಲೇಖಕ ಹಾಗೂ ಪತ್ರಕರ್ತ ಡಾ.ಶರಣು ಹುಲ್ಲೂರು ಅವರಿಗೆ 2021ನೇ ಸಾಲಿನ `ಯುವ ಸಾಹಿತ್ಯ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

AWARD 1 1

ಕನ್ನಡ ಬರಹಗಾರರು ಮತ್ತು ಪ್ರಕಾಶಕರ ಸಂಘ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಗಾಂದಿ ಶಾಂತಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ಸಂಯುಕ್ತಾಶ್ರಯದಲ್ಲಿ ಕುಮಾರಪಾರ್ಕ್ನ ಗಾಂಧಿಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶರಣು ಹುಲ್ಲೂರು ಅವರ `ಅನಂತವಾಗಿರು’ ಕೃತಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗಜಾನನ ಶರ್ಮಾ ಅವರಿಗೆ `ಸಾಹಿತ್ಯ ರತ್ನ’, ಜಮೀಲ್ ಸಾವಣ್ಣ ಅವರಿಗೆ `ಪುಸ್ತಕ ರತ್ನ’ ಹಾಗೂ ಡಾ.ವಿಜಯಮ್ಮ ಅವರಿಗೆ `ಮುದ್ರಣ ರತ್ನ’ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ಪ್ರಶಸ್ತಿಗಳು ತಲಾ 10 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕಗಳನ್ನು ಒಳಗೊಂಡಿದ್ದವು. ಇದನ್ನೂ ಓದಿ: ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ ಪ್ರಕರಣ – ಆರೋಗ್ಯ ಇಲಾಖೆಗೆ ಪತ್ರ ಬರೆದ ಡಿಹೆಚ್‍ಒ

AWARD 2 1

ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ ಅವರು, ರಾಜ್ಯ ಸರ್ಕಾರ ಲೇಖಕರು, ಪ್ರಕಾಶಕರನ್ನು ಹೀನಾಯವಾಗಿ ನಡೆಸಿಕೊಳ್ಳುತ್ತಿದೆ. ನಮ್ಮ ಬೇಡಿಕೆಗಳಿಗೆ ಸ್ಪಂಧಿಸುತ್ತಿಲ್ಲ. ಪ್ರತಿ ವರ್ಷ ನೀಡುವ 15 ಕೋಟಿ ರೂ.ಗಳ ಅನುದಾನದಲ್ಲಿ ಇನ್ನೂ 10 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಇದರಿಂದ ಪ್ರಕಟಣೆಗೆ ಸಜ್ಜಾಗಿರುವ ಎಷ್ಟೋ ಪುಸ್ತಕಗಳು ಮೂಲೆ ಸೇರುತ್ತಿವೆ. ಪೇಪರ್ ಬೆಲೆ ಹೆಚ್ಚಾಗುತ್ತಿದ್ದು ಮುಂದಿನ ದಿನಗಳಲ್ಲಿ ಪುಸ್ತಕ ಪ್ರಕಟಣೆಗೂ ಕಷ್ಟವಾಗಲಿದೆ ಎಂದು ಆತಂಕಪಟ್ಟರು.

ನಮ್ಮ ಬೇಡಿಕೆಗಳ ಬಗ್ಗೆ ಸರ್ಕಾರದ ಮೇಲೆ ಒತ್ತಡ ತರಬೇಕು. ನಮ್ಮ ಬೇಡಿಕೆಗಳಿಗೆ ಸ್ಪಂದಿಸುವಂತೆ ಒತ್ತಾಯಿಸಬೇಕು. ಪ್ರತಿವರ್ಷ 15 ಕೋಟಿ ರೂ.ಗಳ ಅನುದಾನ ಮೀಸಲಿಡುವ ಜೊತೆಗೆ 500 ಪುಸ್ತಕಗಳನ್ನು ಸರ್ಕಾರದಿಂದಲೇ ಖರೀದಿಸುವಂತೆ ಒತ್ತಾಯಿಸಬೇಕು ಎಂದು ಕರೆ ನೀಡಿದರು.

sharanu sir 1

ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ್ ಮಾತನಾಡಿ, ಮೊದಲೆಲ್ಲಾ ಪ್ರಸಿದ್ಧ ಲೇಖಕರ ಪುಸ್ತಕಗಳು ಮಾತ್ರವೇ ಹೊರಬರುತ್ತಿದ್ದವು. ಕನ್ನಡ ಪುಸ್ತಕ ಪ್ರಾಧಿಕಾರ ಅಸ್ತಿತ್ವಕ್ಕೆ ಬಂದ ನಂತರವೇ ಉದಯೋನ್ಮುಖ ಲೇಖಕರೂ ಬೆಳಕಿಗೆ ಬರುವಂತಾಯಿತು. ಇಂದು ತಂತ್ರಜ್ಞಾನಗಳು ಬೆಳೆದಂತೆ ಪುಸ್ತಕ ಓದುಗರ ಸಂಖ್ಯೆ ಕಡಿಮೆಯಾಗುತ್ತಿದೆ. ಹಾಗಾಗಿ ಯಾವುದೇ ಲೇಖಕರು, ಪ್ರಕಾಶಕರಿಗೆ ತೊಂದರೆ ಆದಾಗ ಮತ್ತೊಬ್ಬರು ಜೊತೆಯಾಗಿ ನಿಲ್ಲಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಅಫೇರ್ ಆರೋಪ ನಂತರ `ಅಣ್ಣ-ತಂಗಿ’ ಆಗಿಬಿಟ್ರಾ ನರೇಶ್-ಪವಿತ್ರಾ!

sharnu sir 1

ಡಿ.ಕೆ.ಮಂಜುಳಾ ಅವರ `ಮುಕ್ತೆ’, ಕಂವೀ ಅವರ `ರಾಯಲ ಸೀಮಾ ಕಥೆಗಳು’, ಬಿ.ಓಬಯ್ಯ ಅವರ `ಬಯಕೆಯ ಬೆನ್ನೇರಿ’, ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್ ಅವರ `ತೌಲನಿಕ ಸಾಹಿತ್ಯ ಮೀಮಾಂಸೆ’, ಕೇಶವ ರೆಡ್ಡಿ ಹಂದ್ರಾಳರ `ಬೆರಕೆ ಸೊಪ್ಪು’ ಹಾಗೂ ಹೃದಯಶಿವ ಅವರ `ಕ್ಲ್ಯಾಪ್‌ಬೋರ್ಡ್‌’ ಕೃತಿಗಳನ್ನು ಹಿರಿಯ ಪತ್ರಕರ್ತ ರವೀಂದ್ರ ಭಟ್ ಲೋಕಾರ್ಪಣೆಗೊಳಿಸಿದರು. ಇದನ್ನೂ ಓದಿ: ಶಾಸಕರು ತುಲಾಭಾರ ಮಾಡುವಷ್ಟು ಹಣ ಮಾಡ್ಕೊಂಡಿದ್ದಾರೆ, ಆದರೆ ಅವರಿಗೆ ಆಸ್ಪತ್ರೆ ಬೇಡ: ಚಕ್ರವರ್ತಿ ಸೂಲಿಬೆಲೆ

ವೇದಿಕೆಯಲ್ಲಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೊಡೇ ಪಿ.ಕೃಷ್ಣ, ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಜೀರಿಗೆ ಲೋಕೇಶ್, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಗೌರವ ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ, ಕಾರ್ಯದರ್ಶಿ ಆರ್.ದೊಡ್ಡೆಗೌಡ ಮೊದಲಾದವರು ಪಾಲ್ಗೊಂಡಿದ್ದರು.

Live Tv
[brid partner=56869869 player=32851 video=960834 autoplay=true]

TAGGED:AnantavagiruBangalurubookBook Publishers AssociationKannada WritersSharanu HullurYuva Sahitya Ratna Awardಅನಂತವಾಗಿರುಕನ್ನಡ ಬರಹಗಾರರು ಮತ್ತು ಪ್ರಕಾಶಕರ ಸಂಘಪುಸ್ತಕಬೆಂಗಳೂರುಯುವ ಸಾಹಿತ್ಯ ರತ್ನ ಪ್ರಶಸ್ತಿಶರಣು ಹುಲ್ಲೂರು
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

UP Lawyer Shot Dead
Crime

ಯುಪಿಯಲ್ಲಿ ಬೆಳಗ್ಗೆ ವಾಕಿಂಗ್‌ ಹೊರಟಿದ್ದ ವಕೀಲನಿಗೆ ಗುಂಡಿಕ್ಕಿ ಹತ್ಯೆ

Public TV
By Public TV
31 minutes ago
MANPAD
Latest

ಇರಾನ್‌ಗೆ ನೂತನ ಏರ್‌ ಡಿಫೆನ್ಸ್‌ ಸಿಸ್ಟಮ್‌ ಪೂರೈಕೆಗೆ ಚೀನಾ ಸಿದ್ಧತೆ – ಅಮೆರಿಕ ಕಳವಳ

Public TV
By Public TV
33 minutes ago
Hyderabad Woman Suicide
Crime

ಮದುವೆಗೆ ನಿರಾಕರಿಸಿದ್ದಕ್ಕೆ ವ್ಯಕ್ತಿಯಿಂದ HIV ಪಾಸಿಟಿವ್‌ ರಕ್ತ ಇಂಜೆಕ್ಟ್‌ – ಆಘಾತಗೊಂಡು ಯುವತಿ ಆತ್ಮಹತ್ಯೆ

Public TV
By Public TV
1 hour ago
cab clash whitefield
Bengaluru City

ಬೆಂಗಳೂರು| ಕ್ಯಾಬ್ ಬುಕ್ ಮಾಡಿ ಅರ್ಧಗಂಟೆ ಕಾಯಿಸಿ ಮಹಿಳೆ ಕಿರಿಕ್

Public TV
By Public TV
2 hours ago
Vande Bharat sleeper train
Bengaluru City

ಬೆಂಗಳೂರು – ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಗ್ರೀನ್‌ಸಿಗ್ನಲ್

Public TV
By Public TV
2 hours ago
BENGALURU WEATHER
Bengaluru City

ಇಂದು ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ – ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?