Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಯೋ ಯೋ ಟೆಸ್ಟ್ ಪಾಸ್ ಆದ್ರೂ ಕಡೆಗಣಿಸಿದ್ರು- ಯುವಿ ನೋವಿನ ನುಡಿ

Public TV
Last updated: September 27, 2019 12:11 pm
Public TV
Share
2 Min Read
yuvaraj singh a
SHARE

ಮುಂಬೈ: ಬಿಸಿಸಿಐ ಆಟಗಾರ ಫಿಟ್ನೆಸ್ ಕುರಿತು ನಡೆಸುವ ಯೋ ಯೋ ಟೆಸ್ಟ್ ಪಾಸಾದ್ರೂ ನನ್ನನ್ನು ವಿಶ್ವಕಪ್ ಟೂರ್ನಿಯ ಆಯ್ಕೆಗೆ ಪರಿಗಣಿಸಿರಲಿಲ್ಲ ಎಂದು ಟೀಂ ಇಂಡಿಯಾ ಮಾಜಿ ಆಟಗಾರ ಯುವರಾಜ್ ಸಿಂಗ್ ಹೇಳಿದ್ದಾರೆ.

2007ರ ಚೊಚ್ಚಲ ಟಿ20 ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ, 2011 ವಿಶ್ವಕಪ್ ಟೂರ್ನಿಯಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದ ಯುವರಾಜ್ ಸಿಂಗ್ ಅವರನ್ನು 2017ರ ವೆಸ್ಟ್ ಇಂಡೀಸ್ ಟೂರ್ನಿಯ ಬಳಿಕ ತಂಡದಿಂದ ಕೈ ಬಿಡಲಾಗಿತ್ತು. ಈ ಕುರಿತು ಮಾತನಾಡಿರುವ ಯುವರಾಜ್ ಸಿಂಗ್ ಅಂದು ತಮಗಾದ ನೋವಿನ ಕುರಿತು ಹೇಳಿಕೊಂಡಿದ್ದಾರೆ.

yuvi

2017ರ ಚಾಂಪಿಯನ್ಸ್ ಟ್ರೋಫಿಯ ಬಳಿಕ ಆಡಿದ್ದ 8-9 ಪಂದ್ಯಗಳಲ್ಲಿ 2 ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕವೂ ನನ್ನನ್ನು ತಂಡದಿಂದ ಕೈಬಿಡುತ್ತಾರೆ ಎಂದು ಊಹಿಸಿರಲಿಲ್ಲ. ಈ ಸಂದರ್ಭದಲ್ಲಿ ಗಾಯಗೊಂಡಿದ್ದ ಪರಿಣಾಮ ಮುಂದಿನ ಶ್ರೀಲಂಕಾ ವಿರುದ್ಧದ ಸರಣಿಗೆ ಸಿದ್ಧರಾಗಲು ಸೂಚನೆ ಲಭಿಸಿತ್ತು. ಇದರ ನಡುವೆಯೇ ಬಿಸಿಸಿಐ ಯೋ ಯೋ ಟೆಸ್ಟ್ ಕಡ್ಡಾಯ ಮಾಡಿತ್ತು. ಇದು ನನ್ನ ಆಯ್ಕೆಗೆ ಯೂಟರ್ನ್ ಆಗಿ ಪರಿಣಮಿಸಿತ್ತು. ಏಕೆಂದರೆ ಗಾಯದ ಸಮಸ್ಯೆಯಿಂದ ಗುಣವಾದ ಕೂಡಲೇ ಯೋ ಯೋ ಟೆಸ್ಟ್ ಎದುರಿಸಬೇಕಾಗಿ ಬಂತು ಹೇಳಿದ್ದಾರೆ.

36 ವರ್ಷದ ವಯಸ್ಸಿನಲ್ಲೂ ಅಂದು ನಾನು ಯೋ ಯೋ ಟೆಸ್ಟ್ ಪಾಸ್ ಮಾಡಿದ್ದೆ. ಆದರೆ ಅವರು ನಾನು ಯೋ ಯೋ ಟೆಸ್ಟ್ ಪೂರ್ಣಗೊಳಿಸುತ್ತೇನೆ ಎಂದು ಊಹೆ ಮಾಡಿರಲಿಲ್ಲ. ಪರಿಣಾಮ ನನಗೆ ದೇಶಿಯ ಕ್ರಿಕೆಟ್ ಟೂರ್ನಿ ಆಡಲು ಸೂಚನೆ ನೀಡಿದ್ದರು. ಅಲ್ಲಿಂದ ನನ್ನ ಕಡೆಗಣಿಸಲು ಸುಲಭವಾಯಿತು ಎಂದಿದ್ದಾರೆ.

YUVARAJ SINGH

ಟೀ ಇಂಡಿಯಾ ಪರ 304 ಏಕದಿನ, 58 ಟಿ20 ಪಂದ್ಯಗಳನ್ನು ಆಡಿರುವ ಯುವರಾಜ್ ಸಿಂಗ್ ಕ್ರಮವಾಗಿ 8,701 ಹಾಗೂ 1,177 ರನ್ ಗಳಿಸಿದ್ದಾರೆ. 2017ರ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 127 ಎಸೆತಗಳಲ್ಲಿ 150 ರನ್ ಸಿಡಿಸಿದ್ದರು. ಆ ಬಳಿಕ ನಡೆದ ಚಾಂಪಿಯನ್ಸ್ ಟ್ರೋಪಿಯಲ್ಲಿ 4 ಇನ್ನಿಂಗ್ಸ್ ಗಳಿಂದ 35ರ ಸರಾಸರಿಯಲ್ಲಿ 105 ರನ್ ಗಳಿಸಿದ್ದರು. ಆದರೆ ಆ ಬಳಿಕ ವೆಸ್ಟ್ ಇಂಡೀಸ್ ಟೂರ್ನಿಯಲ್ಲಿ ತೋರಿದ ನಿರಾಸ ಪ್ರದರ್ಶನದಿಂದ ಅವರನ್ನು ತಂಡದಿಂದ ಕೈಬಿಡಲಾಗುತ್ತು.

ಸತತ 17 ವರ್ಷ ದೇಶದ ಪರ ಆಡಿದ್ದ ಆಟಗಾರನಿಗೆ ತಂಡದಿಂದ ಕೈಬಿಡುತ್ತಿರುವ ಕುರಿತು ಮಾಹಿತಿ ನೀಡಿರುವ, ಕುಳಿತು ಮಾತನಾಡುವ ಕೆಲಸ ಕೂಡ ಆಗಲಿಲ್ಲ. ಇದು ತಮಗೆ ಎದುರಾದ ಕೆಟ್ಟ ಅನುಭವ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ. ಇದು ತಮಗೆ ಮಾತ್ರವಲ್ಲ ಹಲವು ಹಿರಿಯ ಕ್ರಿಕೆಟಿಗರಿಗೆ ಎದುರಾದ ಅನುಭವಾಗಿದೆ ಎಂದು ಯುವಿ ತಮ್ಮ ಅಸಮಾಧಾವನ್ನು ವ್ಯಕ್ತಪಡಿಸಿದ್ದಾರೆ.

yuvraj singh 1

ಏನಿದು ಯೋಯೋ ಫಿಟ್ನೆಸ್ ಟೆಸ್ಟ್?
ಕ್ರಮಬದ್ಧ ಹಾಗೂ ವೇಗವಾಗಿ ಓಡುವ ಮೂಲಕ ತಮ್ಮ ದೈಹಿಕ ಸಾಮಥ್ರ್ಯ ವನ್ನು ಈ ಪರೀಕ್ಷೆಯಲ್ಲಿ ಆಟಗಾರ ತೋರಿಸಬೇಕಾಗುತ್ತದೆ. ಯೊಯೊ ಫಿಟ್‍ನೆಸ್ 20 ಮೀ ಅಳತೆಯಲ್ಲಿ ಎರಡು ಕೋನ್ ಗಳನ್ನು ನೇರವಾಗಿ ಇರಿಸಲಾಗಿರುತ್ತದೆ. ಆಟಗಾರ ಒಂದು ಲೈನ್ ನಿಂದ ಓಟವನ್ನು ಆರಂಭಿಸಬೇಕು. ಎರಡೂ ಲೈನ್ ನಲ್ಲಿಟ್ಟ ಕೋನ್ ಗಳನ್ನು ಬೀಪ್ ಧ್ವನಿ ಅನುಸರಿಸಿ ಸುತ್ತಬೇಕು. ಒಟ್ಟಾರೆ ಮೂರು ಬೀಪ್ ಧ್ವನಿ ಒಳಗಾಗಿ ಸುತ್ತಬೇಕು. ಈ ಬೀಪ್ ಸ್ಟಾರ್ಟ್, ಟರ್ನ್ ಹಾಗೂ ಫಿನಿಶ್ ಸೂಚನೆಯಾಗಿರುತ್ತದೆ. ಪ್ರತೀ ಬಾರಿ ಸುತ್ತಿದಾಗಲೂ ಬೀಪ್ ಧ್ವನಿಯ ಅಂತರ ಕಡಿಮೆಯಾಗುತ್ತ ಹೋಗುತ್ತದೆ. 2 ಬಾರಿ ಬೀಪ್ ಸಮಯದೊಳಗೆ 40 ಮೀ ಕ್ರಮಿಸಲಾಗದೇ ಹೋದರೆ ಪರೀಕ್ಷೆ ಮುಕ್ತಾಯಗೊಳ್ಳುತ್ತದೆ. ಲ್ಯಾಪ್ಸ್ ಹಾಗೂ ಓಟದ ವೇಗ ಆಧರಿಸಿ ಅಂಕ ನೀಡಿ ಆಯ್ಕೆ ಮಾಲಾಗುತ್ತದೆ.

TAGGED:cricketmumbaiPublic TVSenior PlayersYo-Yo TestYuvraj Singhಕ್ರಿಕೆಟ್ಪಬ್ಲಿಕ್ ಟಿವಿಮುಂಬೈಯುವರಾಜ್ ಸಿಂಗ್ಯೋ-ಯೋ ಟೆಸ್ಟ್ಹಿರಿಯ ಆಟಗಾರರು
Share This Article
Facebook Whatsapp Whatsapp Telegram

Cinema Updates

Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
23 hours ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
2 days ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
2 days ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
2 days ago

You Might Also Like

Chinnaswamy Stampede
Bengaluru City

Chinnaswamy Stampede Case – ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ FIR

Public TV
By Public TV
14 minutes ago
RCB
Bengaluru City

Stampede Case | ಮೃತಪಟ್ಟ 11 ಸಂತ್ರಸ್ತರ ಕುಟುಂಬಗಳಿಗೆ RCB ಆಡಳಿತ ಮಂಡಳಿಯಿಂದ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ

Public TV
By Public TV
36 minutes ago
BY Vijayendra
Bengaluru City

ಸಿಎಂ, ಡಿಸಿಎಂ, ಸಚಿವರಿಗೆ ಪ್ರಚಾರದ ಹುಚ್ಚೇ ಜಾಸ್ತಿ: ಹಾಲಿ‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಬೇಕು: ವಿಜಯೇಂದ್ರ ಆಗ್ರಹ

Public TV
By Public TV
1 hour ago
Mandya Death 3
Districts

ಮಂಡ್ಯ | ಮದ್ವೆಗೆ ಹುಡುಗಿ ನೋಡಿಕೊಂಡು ಬೆಂಗಳೂರಿಗೆ ಹೋದವನು ಮನೆಗೆ ಹಿಂತಿರುಗಿದ್ದು ಶವವಾಗಿ…

Public TV
By Public TV
1 hour ago
Pratap Simha
Latest

ಜಮೀರ್ ಮಗ, ರಿಜ್ವಾನ್ ಮಗ, ಸಿಎಂ ಮೊಮ್ಮಗನಿಗಾಗಿ ವಿಧಾನಸೌಧದಲ್ಲಿ ಕಾರ್ಯಕ್ರಮ ಮಾಡಿದ್ರಾ: ಸರ್ಕಾರದ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

Public TV
By Public TV
2 hours ago
BASAVARAJ BOMMAI
Bengaluru City

ಮಹಾರಾಷ್ಟ್ರ ಸಿಎಂ ಆಲಮಟ್ಟಿ ಡ್ಯಾಂ ಎತ್ತರದ ಬಗ್ಗೆ ತಕರಾರು ಮಾಡಿರೋದು ರಾಜಕೀಯ ಪ್ರೇರಿತ: ಬೊಮ್ಮಾಯಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?