Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದವರಿದ್ರೆ ಮಾತ್ರ ಮನೆ ಕೊಡ್ತೀವಿ, ಹೊರಗಿನವರಿಗೆ ಮನೆ ಕೊಡಲ್ಲ: ಜಮೀರ್ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕದವರಿದ್ರೆ ಮಾತ್ರ ಮನೆ ಕೊಡ್ತೀವಿ, ಹೊರಗಿನವರಿಗೆ ಮನೆ ಕೊಡಲ್ಲ: ಜಮೀರ್ ಸ್ಪಷ್ಟನೆ

Bengaluru City

ಕರ್ನಾಟಕದವರಿದ್ರೆ ಮಾತ್ರ ಮನೆ ಕೊಡ್ತೀವಿ, ಹೊರಗಿನವರಿಗೆ ಮನೆ ಕೊಡಲ್ಲ: ಜಮೀರ್ ಸ್ಪಷ್ಟನೆ

Public TV
Last updated: December 30, 2025 12:56 pm
Public TV
Share
2 Min Read
zameer ahmed
SHARE

– ಕೋಗಿಲು ಲೇಔಟ್ ಅಕ್ರಮ ಮನೆ ತೆರವು ವಿಚಾರದಲ್ಲಿ ಪಾಕ್ ಎಂಟ್ರಿಗೆ ಸಚಿವ ಕಿಡಿ

ಬೆಂಗಳೂರು: ಕರ್ನಾಟಕದವರಿದ್ದರೆ ಮಾತ್ರ ಮನೆ ಕೊಡುತ್ತೇವೆ. ಹೊರಗಿನಿಂದ ಬಂದವರಿಗೆ ನಾವು ಮನೆ ಕೊಡಲ್ಲ ಎಂದು ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆ ತೆರವು ವಿವಾದಕ್ಕೆ ವಸತಿ ಸಚಿವ ಜಮೀರ್ ಅಹ್ಮದ್ (Zameer Ahmed) ಸ್ಪಷ್ಟನೆ ನೀಡಿದರು.

ಕೋಗಿಲು ಲೇಔಟ್ (Kogilu Layout) ಅಕ್ರಮ ಮನೆ ತೆರವು ವಿಚಾರಕ್ಕೆ ಪಾಕಿಸ್ತಾನ ಎಂಟ್ರಿಗೆ ಸಚಿವ ಜಮೀರ್ ಕಿಡಿಕಾರಿದ್ದಾರೆ. ಪಾಕಿಸ್ತಾನಕ್ಕೂ ಈ ವಿಷಯಕ್ಕೂ ಏನು ಸಂಬಂಧ? ಪಾಕಿಸ್ತಾನಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ನಮ್ಮ ಬಗ್ಗೆ ಹೇಳೋಕೆ ಅರ‍್ಯಾರು? ನಮ್ಮ ದೇಶದಲ್ಲಿ ನಾವು ಇದ್ದೇವೆ. ಮುಸ್ಲಿಮರನ್ನ ನೋಡಿಕೊಳ್ಳೋಕೆ, ಅವರು ಯಾರು ನಮಗೆ ಹೇಳೋಕೆ. ಮೊದಲು ಪಾಕಿಸ್ತಾನ ಅವರು ಅವರ ದೇಶ ನೋಡಿಕೊಳ್ಳಲಿ. ಪಾಕಿಸ್ತಾನದಲ್ಲಿ ಬಡತನ ಇದೆ. ಮೊದಲು ಅದನ್ನ ನೋಡಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬೈಯ್ಯಪ್ಪನಹಳ್ಳಿಯಲ್ಲಿ ಪುನರ್ವಸತಿ: ಸಿಎಂ ಸಿದ್ದರಾಮಯ್ಯ ಘೋಷಣೆ – ಕರ್ನಾಟಕದಲ್ಲಿ ಕೇರಳ ರೂಲ್ ಎಂದು ಬಿಜೆಪಿ ಆಕ್ರೋಶ

ಅಕ್ರಮ ಮನೆಗಳನ್ನ ಸಕ್ರಮ ಮಾಡ್ತಿರೋ ವಿಚಾರ ಕುರಿತು ಮಾತನಾಡಿ, ನಾಳೆ ನಾನು ಸುದ್ದಿಗೋಷ್ಠಿ ಮಾಡಿ ಸಂಪೂರ್ಣ ಮಾಹಿತಿ ಕೊಡ್ತೀನಿ. ಎಲ್ಲಾ ವಿವರ ಕೊಡ್ತೀನಿ. ಡಾಕ್ಯುಮೆಂಟ್ ಪರಿಶೀಲನೆ ಮಾಡಿ ಅಂತ ಸಿಎಂ, ಡಿಸಿಎಂ ಅವರು ಸೂಚನೆ ನೀಡಿದ್ದಾರೆ. ನಮ್ಮ ಕರ್ನಾಟಕದವರು ಇದ್ದರೆ ಮಾತ್ರ ಮನೆ ಕೊಡೋದಕ್ಕೆ ತೀರ್ಮಾನ ಮಾಡಿದ್ದೇವೆ. ಆಚೆಯಿಂದ ಬಂದವರಿಗೆ ನಾವು ಮನೆ ಕೊಡೊಲ್ಲ ಎಂದು ತಿಳಿಸಿದರು.

Kogilu Layout Demolition 20 officials of Rajiv Gandhi Housing Scheme visited site

ವೇಣುಗೋಪಾಲ್ ಹಸ್ತಕ್ಷೇಪ ಏನೂ ಇಲ್ಲ. ವೇಣುಗೋಪಾಲ್ ಅವರು ಟಿವಿಯಲ್ಲಿ ಹೀಗೆ ಬಂದಿದೆ ನೋಡಿ ಅಂತ ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ನಮ್ಮದು ರಾಷ್ಟ್ರೀಯ ಪಕ್ಷ. ಅವರು ನಮ್ಮ ನಾಯಕರು. ಕರ್ನಾಟಕದಲ್ಲಿ ಹೀಗೆ ಸುದ್ದಿ ನಡೆಯುತ್ತಿದೆ ಅಂತ ಹೇಳಿದ್ದಾರೆ. ಸಿಎಂ ನೋಡಿದ್ದಾರೆ ಅಷ್ಟೆ. ಸಿಎಂ ಅವರು ಮೀಟಿಂಗ್ ಮಾಡಿ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ದಾಖಲಾತಿ ನೋಡಿ ಯಾರಿಗೂ ಅನ್ಯಾಯವಾಗಬಾರದು. ಸ್ಥಳೀಯರಿಗೆ ಮಾತ್ರ ಮನೆ ಕೊಡಿ ಅಂತ ತೀರ್ಮಾನ ಆಗಿದೆ. ಆಧಾರ್, ರೇಷನ್ ಕಾರ್ಡ್,BPL ಕಾರ್ಡ್ ಇದ್ದವರಿಗೆ ಮಾತ್ರ ಮನೆ ಕೊಡ್ತೀವಿ. ಅದು ಬಿಟ್ಟು ಬೇರೆ ಅವರಿಗೆ ಕೊಡಲು ಸಾಧ್ಯವಿಲ್ಲ. ಅಧಿಕೃತ ದಾಖಲಾತಿ ಇದ್ದರೆ ಮಾತ್ರ ಮನೆಗಳನ್ನು ಕೊಡಲು ಸಾಧ್ಯ. ಬಾಂಗ್ಲಾದೇಶದಿಂದ ಬಂದೋರಿಗೆ ಮನೆ ಕೊಡಲು ಸಾಧ್ಯವಿಲ್ಲ. ನನಗೆ ಇರೋ ಮಾಹಿತಿ ಪ್ರಕಾರ ಬಾಂಗ್ಲಾದೇಶದವರು ಯಾರು ಇಲ್ಲ. 185 ಜನರಲ್ಲಿ 20 ಜನ ಬೇರೆ ಜಿಲ್ಲೆಯವರು ಇದ್ದಾರೆ. ಅವರು ಕರ್ನಾಟಕದವರೇ. ಯಾದಗಿರಿ, ಕಲಬುರಗಿ, ಬೀದರ್ ಅವರೇ. ಜಿಬಿಎ ಅಧಿಕಾರಿಗಳು ಪಟ್ಟಿ ರೆಡಿ ಮಾಡೋಕೆ ಸಿಎಂ, ಡಿಸಿಎಂ ಸೂಚನೆ ಕೊಟ್ಟಿದ್ದಾರೆ. ಅವರು ಪಟ್ಟಿ ರೆಡಿ ಮಾಡ್ತಾರೆ ಎಂದರು. ಇದನ್ನೂ ಓದಿ: ಸಂತ್ರಸ್ತರ ಅಹವಾಲು ಆಲಿಸಿದ ಡಿಕೆಶಿ – ಹೈಕಮಾಂಡ್ ಒತ್ತಡಕ್ಕೆ ಮಣೀತಾ ʻಕೈʼ ಸರ್ಕಾರ?

ನಾವು ಯಾರ ಟ್ರ‍್ಯಾಪ್‌ಗೂ ಬೀಳೊಲ್ಲ. ಕೇರಳ ನಿಯೋಗ ಬಂದಿತ್ತು. ಅವರು ಏನು ಮಾಡಿದ್ರು? ಯುಪಿಯಲ್ಲೂ ಬುಲ್ಡೋಜ್ ಆಗಿತ್ತು. ಯಾಕೆ ಅಲ್ಲಿಗೆ ಹೋಗಲಿಲ್ಲ ಅವರು. ಮುಂದಿನ ವರ್ಷ ಚುನಾವಣೆ ಇದೆ. ಇದಕ್ಕಾಗಿ ರಾಜಕೀಯ ಮಾಡೋಕೆ ಬಂದಿರೋದು. ಕೇರಳದವರು ಬಂದರು ಏನು ಘೋಷಣೆ ಮಾಡಲಿಲ್ಲ. ಅವರ ಸರ್ಕಾರ, ಪಾರ್ಟಿ ಮನೆ ಕಟ್ಟುಕೊಡ್ತೀನಿ ಅಂತ ಹೇಳಲಿಲ್ಲ. ಕೇರಳದಲ್ಲಿ ಪ್ರವಾಹದಿಂದ ಮನೆ ಹಾಳಾದಾಗ ಕರ್ನಾಟಕ ಸರ್ಕಾರ 100 ಮನೆ ಕಟ್ಟಿ ಕೊಡ್ತಾ ಇದ್ದೇವೆ ಎಂದು ತಿಳಿಸಿದರು. ಅಕ್ರಮ ಮನೆ ಯಾಕೆ ಸಕ್ರಮ ಮಾಡ್ತಾ ಇದ್ದೀರಾ ಅನ್ನೋ ಪ್ರಶ್ನೆಗೆ ಉತ್ತರ ಕೊಡದೆ ಸಚಿವ ಜಮೀರ್ ತೆರೆ ಎಳೆದರು.

TAGGED:bengaluruKogilu Layout Demolitionzameer ahmedಕೋಗಿಲು ಲೇಔಟ್‌ಜಮೀರ್ ಅಹ್ಮದ್ಬೆಂಗಳೂರು
Share This Article
Facebook Whatsapp Whatsapp Telegram

Cinema news

ashwini gowda 1
ನಾನು ವಿನ್ನರ್‌ ಆಗುವ ನಿರೀಕ್ಷೆ ಹೆಚ್ಚಿತ್ತು: 2ನೇ ರನ್ನರ್‌ ಅಪ್‌ ಅಶ್ವಿನಿ ಗೌಡ ರಿಯಾಕ್ಷನ್‌
Cinema Latest Main Post TV Shows
Gilli Nata 5
BBK 12 | ಕಾವ್ಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಗಿಲ್ಲಿ ಕೊಟ್ಟ ಉತ್ತರ ಏನು?
Cinema Latest Main Post TV Shows
gilli nata bigg boss
ಬಿಗ್ ಬಾಸ್ ಸೀಸನ್ 12 ಗೆದ್ದ ಗಿಲ್ಲಿ – ಇಂದು ಮಳವಳ್ಳಿಯಿಂದ ಹುಟ್ಟೂರು ದಡದಪುರಕ್ಕೆ ಅದ್ದೂರಿ ಮೆರವಣಿಗೆ
Cinema Latest Mandya Top Stories TV Shows
man removes beard mustache gilli nata bigg boss winner
ಗಿಲ್ಲಿ ಬಿಗ್‌ ಬಾಸ್‌ ವಿನ್ನರ್‌ ಆದ್ರೆ ಅರ್ಧ ಗಡ್ಡ, ಮೀಸೆ ತೆಗೆಯುತ್ತೇನೆ ಅಂತ ಚಾಲೆಂಜ್‌ – ನುಡಿದಂತೆ ನಡೆದ ವ್ಯಕ್ತಿ
Cinema Latest Top Stories TV Shows

You Might Also Like

Sriramulu 1
Bellary

ಪೋಕ್ಸೋ ಕೇಸ್‌ನ ಸಂತ್ರಸ್ತೆಯ ಹೆಸರು, ವಿಳಾಸ ಬಹಿರಂಗ – ಮಾಜಿ ಸಚಿವ ಶ್ರೀರಾಮುಲು ವಿರುದ್ಧ FIR

Public TV
By Public TV
31 minutes ago
ICC Jay shah
Latest

ಭಾರತದಲ್ಲಿ ಆಡದಿದ್ದರೆ ವಿಶ್ವಕಪ್‌ ಟೂರ್ನಿಯಿಂದಲೇ ಹೊರದಬ್ಬುತ್ತೇವೆ – ಬಾಂಗ್ಲಾಗೆ ಐಸಿಸಿ ಲಾಸ್ಟ್‌ ವಾರ್ನಿಂಗ್‌

Public TV
By Public TV
1 hour ago
Anagodu Zoo Davanagere
Davanagere

ಆನಗೋಡು ಕಿರು ಮೃಗಾಲಯದಲ್ಲಿ 4 ಚುಕ್ಕಿ ಜಿಂಕೆಗಳ ನಿಗೂಢ ಸಾವು – ಸಾಂಕ್ರಾಮಿಕ ರೋಗ ಶಂಕೆ

Public TV
By Public TV
1 hour ago
Mysuru 1
Districts

ಸಿಎಂ ಸ್ವಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಧಮ್ಕಿ ಪ್ರಕರಣ – 20 ಎಕ್ರೆ ಒತ್ತುವರಿ ಜಾಗ ಸರ್ಕಾರದ ವಶಕ್ಕೆ

Public TV
By Public TV
2 hours ago
hosur airport
Latest

ತ.ನಾಡು ಸರ್ಕಾರಕ್ಕೆ ಹಿನ್ನಡೆ; ಹೊಸೂರಿನಲ್ಲಿ ಏರ್‌ಪೋರ್ಟ್‌ ಸ್ಥಾಪಿಸುವ ಪ್ರಸ್ತಾವನೆ ತಿರಸ್ಕಾರ

Public TV
By Public TV
2 hours ago
Hanumanth
Districts

ರಾಜಕಾರಣಿಗಳು ಕಾಲಿಗೆ ಬಿದ್ರೂ ಮತ ಹಾಕಲ್ಲ, ಕೋಟ್ಯಂತರ ಜನ ವೋಟ್ ಮಾಡಿ ಗಿಲ್ಲಿಯನ್ನು ಗೆಲ್ಲಿಸಿದ್ದಾರೆ: ಹನುಮಂತ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?