Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಜೆಹಳ್ಳಿ-ಕೆಜೆಹಳ್ಳಿ, ಪಾದರಾಯನಪುರ ನಂತ್ರ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲೂ ಜಮೀರ್ ಹೆಸ್ರು: ಸಿ.ಟಿ.ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಡಿಜೆಹಳ್ಳಿ-ಕೆಜೆಹಳ್ಳಿ, ಪಾದರಾಯನಪುರ ನಂತ್ರ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲೂ ಜಮೀರ್ ಹೆಸ್ರು: ಸಿ.ಟಿ.ರವಿ

Chikkamagaluru

ಡಿಜೆಹಳ್ಳಿ-ಕೆಜೆಹಳ್ಳಿ, ಪಾದರಾಯನಪುರ ನಂತ್ರ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲೂ ಜಮೀರ್ ಹೆಸ್ರು: ಸಿ.ಟಿ.ರವಿ

Public TV
Last updated: April 29, 2022 1:50 pm
Public TV
Share
2 Min Read
CT Ravi
SHARE

ಚಿಕ್ಕಮಗಳೂರು: ಡಿಜೆಹಳ್ಳಿ-ಕೆಜೆಹಳ್ಳಿ, ಪಾದರಾಯನಪುರದಲ್ಲಿ ನಡೆದ ಗಲಭೆಯಲ್ಲೂ ಜಮೀರ್ ಅಹ್ಮದ್ ಖಾನ್ ಹೆಸರು ಕೇಳಿಬಂದಿತ್ತು. ಈಗ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲೂ ಜಮೀರ್ ಹೆಸರು ಕೇಳಿ ಬರುತ್ತಿದೆ ಎಂದು ಬಿಜೆಪಿ ರಾಷ್ಟ್ರ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ZAMEER

ಹುಬ್ಬಳಿ ಗಲಭೆಕೋರರಿಗೆ ಜಮೀರ್ ಅಹ್ಮದ್ ಖಾನ್ ಅವರು ರಂಜಾನ ಕಿಟ್ ಹಾಗೂ ಹಣ ವಿತರಣೆ ಮಾಡಿದ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ಮಾಧ್ಯದವರೊಂದಿಗೆ ಮಾತನಾಡಿದ ಸಿ.ಟಿ.ರವಿ ಅವರು, ಡಿಜೆಹಳ್ಳಿ-ಕೆಜೆಹಳ್ಳಿ, ಪಾದರಾಯನಪುರದಲ್ಲಿ ನಡೆದ ಗಲಭೆ ಹಿಂದೆ ಕಾಂಗ್ರೆಸ್ ಪಾತ್ರವಿತ್ತು. ಅವರಿಗೆ ಹಣ, ವಕೀಲರ ನೇಮಕ ಎಲ್ಲ ಮಾಡಿದ್ದು ಕಾಂಗ್ರೆಸ್, ಆ ಸಂದರ್ಭದಲ್ಲಿ ಕೂಡ ಜಮೀರ್ ಹೆಸರು ಕೇಳಿ ಬಂದಿತ್ತು. ಈಗ ಹುಬ್ಬಳ್ಳಿ ಪ್ರಕರಣದಲ್ಲೂ ಜಮೀರ್ ಹೆಸರು ಕೇಳಿ ಬರುತ್ತಿದೆ. ಮಗು ಚಿವುಟಿ ತೊಟ್ಟಿಲು ತೂಗುವ ಕೆಲಸವನ್ನು ಮಾಡುತ್ತಿದ್ದಾರೆ. ಕೋಮುಗಲಭೆ ಹುಟ್ಟುಹಾಕಿ ವೋಟ್ ಬ್ಯಾಂಕ್ ಗಟ್ಟಿಯಾಗಿ ಇಟ್ಟಿಕೊಳ್ಳಲು ಮುಂದಾಗಿದ್ದಾರೆ. ಅವರಿಗೆ ನೆರವು ಕೊಡುವ ಪಾತ್ರ ಕಾಂಗ್ರೆಸ್‍ನದ್ದು ಇರಬಹುದು ಎಂಬ ಅನುಮಾನಕ್ಕೆ ಸಾಕ್ಷಿ ಒದಗಿಸುವ ರೀತಿ ಜಮೀರ್, ಕಾಂಗ್ರೆಸ್ ನಡುವಳಿಕೆ ಇದೆ ಎಂದಿದ್ದಾರೆ.

HUBBALLI MOULVI 2

ಹಿಜಬ್ ಹಿಂದೆ ಪಿಎಫೈ ಒಂದೇ ಅಲ್ಲ ಕಾಂಗ್ರೆಸ್ ಇದೆ ಎನ್ನುವ ಅನುಮಾನವಿತ್ತು. ಆಗ ಜಾತ್ಯಾತಿತಕ್ಕೆ ಚಾಂಪಿಯನ್ ಎನಿಸಿಕೊಂಡವರು ಹಿಜಬ್ ಪರ ನಿಂತರು. ವಕೀಲರಿಗೆ ನೆರವು ಕೊಟ್ಟಿದ್ದು ಕಾಂಗ್ರೆಸ್, ಅವರೆಲ್ಲಾ ಐದು – ಹತ್ತು ಸಾವಿರಕ್ಕೆ ಬರುವ ವಕೀಲರಲ್ಲ. ಎದ್ದು ನಿಂತರೆ 50 ಲಕ್ಷ ಬಿಲ್ ಮಾಡುತ್ತಾರೆ. ಅವರೆಲ್ಲಾ ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿದ್ದ ವಕೀಲರಾಗಿದ್ದಾರೆ. ಹಿಜಬ್, ಪಾದರಾಯನಪುರ, ಡಿಜೆಹಳ್ಳಿ-ಕೆಜೆಹಳ್ಳಿ, ಹುಬ್ಬಳ್ಳಿ ಪ್ರಕರಣದಲ್ಲಿ ಕಾಂಗ್ರೆಸ್ ಪಾತ್ರ ಇರುವುದು ಸ್ಪಷ್ಟವಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಗಲಭೆಕೋರರ ಕುಟುಂಬಕ್ಕೆ ಜಮೀರ್ ಫುಡ್‌ಕಿಟ್ ಹಂಚಿಕೆಗೆ ಬ್ರೇಕ್

hijab smg 1

ತಾನು ಕಳ್ಳನ ಪರ ಎಂಬ ಮಾತು ಕಾಂಗ್ರೆಸ್‍ಗೆ ಅನ್ವಯವಾಗುತ್ತದೆ. ತಿಪ್ಪೆ ಸಾರಿಸುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು, ಬಿಜೆಪಿಯೂ ಹಾಗೇ ಎಂದು ಭಾವಿಸಿದ್ದಾರೆ. ಬಿಜೆಪಿ ತಿಪ್ಪೆ ಸಾರಿಸುವುದಾಗಿದ್ದರೆ ದಿವ್ಯಾ ಹಾಗರಗಿ ಮೇಲೆ ಎಫ್‍ಐಆರ್ ಆಗುತ್ತಿರಲಿಲ್ಲ. ಎಫ್‍ಐಆರ್ ಮಾಡುವುದರ ಜೊತೆಗೆ, ಸಿಐಡಿಗೆ ವಹಿಸಿ, ಆಕೆಯ ಗಂಡನನ್ನು, ಪ್ರಕರಣದಲ್ಲಿರುವ ಎಲ್ಲರನ್ನು ಬಿಜೆಪಿ ಸರ್ಕಾರ ಬಂಧಿಸಿದೆ. ಬಂಧನವಾಗದಿದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುತ್ತೇವೆ ಅಂತ ಹೇಳಿದ್ದು ಬಿಜೆಪಿ, ಯುಪಿ ಮಾದರಿಯಲ್ಲಿ ಕ್ರಮಕೈಗೊಳ್ಳುತ್ತೇವೆ ಎಂದು ಪೇಪರ್ ನೋಟಿಫಿಕೇಶನ್ ಕೊಟ್ಟಿದ್ದು ಬಿಜೆಪಿ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಮತ್ತೆ ಗಲಭೆಕೋರರ ಪರ ನಿಂತ ಜಮೀರ್- ಕಲ್ಲು ಹೊಡೆದವರ ಕುಟುಂಬಕ್ಕೆ 5 ಸಾವಿರ, ಫುಡ್‍ಕಿಟ್

ಹಿಂದೆ ಇದ್ದ ಮುಖ್ಯಮಂತ್ರಿ ಮೇಲೆ ವಾಚ್ ಪ್ರಕರಣ ಬಂದಿತ್ತು. ಕಳ್ಳತನದ ವಾಚು, ಅಕ್ರಮದ ವಾಚು ಸಿಎಂ ಕೈಗೆ ಹೇಗೆ ಬಂತು ಎಂದು ತನಿಖೆಯೇ ಆಗಲಿಲ್ಲ. ರಿಡ್ಯೂ ಹೆಸರಲ್ಲಿ ಅರ್ಕಾವತಿ ಭೂ ಹರಗದಲ್ಲಿ ಸಾವಿರಾರು ಎಕರೆ ಡಿನೋಟಿಫೈ ಮಾಡಿದರು. 10-20 ಲಕ್ಷ, ಕೆಲವಡೆ 50 ಲಕ್ಷ ಪಡೆದರು, ತನ್ನ ಕುತ್ತಿಗೆಗೆ ಬರುತ್ತದೆ ಎನ್ನುತ್ತಿದ್ದ ಹಾಗೆಯೇ ತಿಪ್ಪೆ ಸಾರಿಸಿದರು. ಕೆಂಪಣ್ಣ ಆಯೋಗ ಕೂಡ ಕಾಂಗ್ರೆಸ್ ಪಾತ್ರವನ್ನು ಎತ್ತಿ ಹಿಡಿದಿತ್ತು. ಪ್ರಶಂಸೆ ಹೇಳುವ ಮನಸ್ಥಿತಿ ಅವರಿಗಿಲ್ಲ, ಕಾಂಗ್ರೆಸ್‍ನಂತೆ ಬಿಜೆಪಿ ಅಲ್ಲ. ಈ ವಿಷಯದಲ್ಲಿ ಯಾರೇ, ಎಷ್ಟೆ ಪ್ರಭಾವಶಾಲಿಗಳಿದ್ದರೂ ಶಿಕ್ಷೆಯಾಗುತ್ತದೆ. ಮುಚ್ಚಾಕುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

TAGGED:bjpChikkamagaluruCT RaviHubballi RiotsZameer Ahmed Khanಚಿಕ್ಕಮಗಳೂರುಜಮೀರ್ ಅಹ್ಮದ್ ಖಾನ್ಬಿಜೆಪಿಸಿ.ಟಿ ರವಿಹುಬ್ಬಳ್ಳಿ ಗಲಭೆ
Share This Article
Facebook Whatsapp Whatsapp Telegram

Cinema news

Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows
Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows

You Might Also Like

Thawar Chand Gehlot Siddaramaiah
Bengaluru City

ಬಿಕ್ಕಟ್ಟಿಗೆ ಬ್ರೇಕ್‌ – ರಾಜ್ಯಪಾಲರು ಅಧಿವೇಶನಕ್ಕೆ ಬರ್ತಾರೆ; ಲೋಕಭವನದಿಂದ ಸರ್ಕಾರಕ್ಕೆ ಅಧಿಕೃತ ಮಾಹಿತಿ

Public TV
By Public TV
4 minutes ago
NAGENDRA
Bengaluru City

ವಾಲ್ಮೀಕಿ ಹಗರಣ | ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ – ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಸಿಬಿಐ ಅರ್ಜಿ

Public TV
By Public TV
7 minutes ago
MUDA Scam Siddaramaiah
Bengaluru City

ಮುಡಾ ಹಗರಣ – ಇಂದು ಸಿಎಂ ಸಿದ್ದರಾಮಯ್ಯಗೆ ಬಿಗ್ ಡೇ

Public TV
By Public TV
11 minutes ago
CM Ponnanna
Bengaluru City

ರಾಜ್ಯಪಾಲರು 100% ಅಧಿವೇಶನಕ್ಕೆ ಬರ್ತಾರೆ, ಭಾಷಣ ಓದುತ್ತಾರೆ: ಪೊನ್ನಣ್ಣ ವಿಶ್ವಾಸ

Public TV
By Public TV
18 minutes ago
Karachi Fire
Latest

ಕರಾಚಿ ಶಾಪಿಂಗ್ ಮಾಲ್‌ನಲ್ಲಿ ಅಗ್ನಿ ದುರಂತ – ಒಂದೇ ಮಳಿಗೆಯಲ್ಲಿ 30 ಶವಗಳು ಪತ್ತೆ; ಬೆಚ್ಚಿಬಿದ್ದ ಪೊಲೀಸ್ರು!

Public TV
By Public TV
42 minutes ago
Bike Showroom bengaluru
Bengaluru City

ಶಾರ್ಟ್ ಸರ್ಕ್ಯೂಟ್‌ನಿಂದ ಶೋರೂಂಗೆ ಬೆಂಕಿ – 13 ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?