Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸ್ವದೇಶಿ ಮೇಳದಲ್ಲಿ ಅದಮ್ಯ ಚೇತನ ಸಂಸ್ಥೆಯಿಂದ ಶೂನ್ಯ ತ್ಯಾಜ್ಯ ಅಭಿಯಾನ

Public TV
Last updated: April 10, 2022 7:55 pm
Public TV
Share
3 Min Read
adamya society
SHARE

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪ್ಲಾಸ್ಟಿಕ್ ಬಳಕೆ ಜೊತೆಗೆ ತ್ಯಾಜ್ಯದ ಸಮಸ್ಯೆ ಹೆಚ್ಚಾಗುತ್ತಿದೆ. ಜನರನ್ನು ಎಷ್ಟೇ ಜಾಗೃತಗೊಳಿಸಿದರೂ ಹೆಚ್ಚು ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದಾರೆ. ಹೀಗಾಗಿ ಬೆಂಗಳೂರಿನ ಹೆಮ್ಮೆಯ ಸಂಸ್ಥೆಯೊಂದು ಸ್ವದೇಶಿ ಮೇಳದಲ್ಲಿ ಝೀರೋ ವೇಸ್ಟೇಜ್ ಕ್ಯಾಂಪೇನ್ ಮಾಡಿದೆ.

vlcsnap 2022 04 10 19h42m37s987

ವಿವಿಧ ಯೋಜನೆಗಳಲ್ಲಿ ಶೂನ್ಯ ತ್ಯಾಜ್ಯ ಹೇಗೆ ಅನ್ನುವುದನ್ನು ಅರಿವು ಮೂಡಿಸುತ್ತಿದೆ. ಅನ್ನ, ಅಕ್ಷರ, ಆರೋಗ್ಯ, ಘೋಷವಾಕ್ಯದೊಂದಿಗೆ ಆರಂಭವಾದ ಅದಮ್ಯ ಚೇತನ ಬೆಂಗಳೂರಿನ ಹೆಮ್ಮೆ. ಸಾಕಷ್ಟು ಸಮಾಜಮುಖಿ ಕಾರ್ಯಗಳನ್ನು ಈ ಸಂಸ್ಥೆ ಮಾಡುತ್ತಾ ಬಂದಿದೆ. ಅದರಲ್ಲೂ ಶೂನ್ಯ ತ್ಯಾಜ್ಯ ಅಭಿಯಾನ ಕೂಡ ಒಂದು. ಝೀರೋ ವೇಸ್ಟೇಜ್‍ನಿಂದ ಪ್ಲಾಸ್ಟಿಕ್ ಮುಕ್ತ ಮತ್ತು ತ್ಯಾಜ್ಯ ಮುಕ್ತ ಮಾಡಿ ಅಂತಾ ಜಾಗೃತಗೊಳಿಸುತ್ತಿದೆ. ಬೆಂಗಳೂರಿನ ಜಯನಗರದಲ್ಲಿ ನಡೆದ ಸ್ವದೇಶಿ ಮೇಳದಲ್ಲಿ ಅದಮ್ಯ ಚೇತನ ಸಂಸ್ಥೆ ಝೀರೋ ವೇಸ್ಟೇಜ್ ಕ್ಯಾಂಪೇನ್ ಮಾಡಿ ಪ್ಲಾಸ್ಟಿಕ್ ಬಳಕೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವಂತಹ ಕೆಲಸ ಮಾಡಿದೆ. ಇದನ್ನೂ ಓದಿ: ಯಾರು ಸತ್ತರೂ ಹೆಣದ ಮೇಲೆ ಬಿಜೆಪಿಯವರು ರಾಜಕಾರಣ ಮಾಡ್ತಾರೆ: ತಂಗಡಗಿ

WhatsApp Image 2022 04 10 at 15.28.00 2

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸ್ವದೇಶಿ ಮೇಳ ನಡೆಯುತ್ತಾ ಇದೆ. ಈ ಮೇಳದ ಸಂಯೋಜಕರು ಶ್ರೀಮತಿ ತೇಜಸ್ವಿನಿ ಅನಂತ್ ಕುಮಾರ್. ಈ ಮೇಳದಲ್ಲಿ ಅದಮ್ಯ ಚೇತನ ಸಂಸ್ಥೆಯವರು ಕೂಡ ಸ್ಟಾಲ್ ಹಾಕಿದ್ದು, ಮೂರು ಯೋಜನೆಗಳನ್ನು ಅಳವಡಿಸಿಕೊಂಡು ಝೀರೋ ವೇಸ್ಟೇಜ್ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಅದರಲ್ಲಿ ಮೊದಲನೇ ಯೋಜನೆ ಮೇಳಕ್ಕೆ ಬಂದ ಜನ ಪ್ಲಾಸ್ಟಿಕ್ ಬಳಸಬಾರದು ಅಂತಾ ಸೀರೆಯಲ್ಲಿ ಬ್ಯಾಗ್ ಮಾಡಿ. ಸೀರೆ ಬ್ಯಾಗ್‍ಗಳನ್ನು ವಿತರಿಸಿದ್ದಾರೆ. ಜೊತೆಗೆ ಸೀರೆ ಇದ್ದರೆ ಅದಮ್ಯ ಚೇತನಕ್ಕೆ ತಂದುಕೊಟ್ಟರೆ ಬ್ಯಾಗ್ ಮಾಡಿ ವಿತರಣೆ ಮಾಡುತ್ತಾರಂತೆ. ಇದರಿಂದ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬಹುದು ಅಂತಾರೆ.

ಅದಮ್ಯ ಚೇತನದ ಎರಡನೇ ಯೋಜನೆಯಲ್ಲಿ ಊಟ ಮಾಡುವ ಸ್ಥಳದಲ್ಲಿ ಪ್ಲಾಸ್ಟಿಕ್ ಲೋಟ ಮತ್ತು ಪ್ಲೇಟ್ ಬಳಸಬಾರದು ಅಂತಾ ಪ್ಲೇಟ್ ಬ್ಯಾಂಕ್‍ನಿಂದ ಪ್ರತಿ ಸ್ಟಾಲ್‍ಗೆ ಲೋಟ ವಿತರಣೆ ಮಾಡಿದ್ದಾರೆ. ಜೊತೆಗೆ ಊಟ ಮಾಡುವ ಸ್ಥಳದಲ್ಲಿ ಸ್ಟೀಲ್ ಲೋಟ ಮತ್ತು ತಟ್ಟೆಗಳನ್ನು ವ್ಯವಸ್ಥೆ ಮಾಡಿದ್ದಾರೆ. ಸ್ಥಳದಲ್ಲೇ ಡಿಶ್ ವಾಶರ್ ವ್ಯವಸ್ಥೆ ಕೂಡ ಇದ್ದು ಕ್ಲೀನ್ ಮಾಡಿ. ಮತ್ತೆ ಸ್ಟೀಲ್ ತಟ್ಟೆ ಬಳಸಬಹುದು. ಶುಭ ಸಮಾರಂಭ ಕಾರ್ಯಕ್ರಮಗಳಿಗೆ ಅದಮ್ಯ ಚೇತನ ಸಂಸ್ಥೆ ಪ್ಲೇಟ್ ಬ್ಯಾಂಕ್‍ನಿಂದ ಸ್ಟೀಲ್ ಲೋಟ, ತಟ್ಟೆ ಮತ್ತು ಪಾತ್ರೆಗಳನ್ನ ಒದಗಿಸುತ್ತದೆ. ಪ್ಲಾಸ್ಟಿಕ್ ಪೇಪರ್ ಲೋಟ ಮತ್ತು ಬಾಳೆ ಎಲೆ ಆದರೆ ತ್ಯಾಜ್ಯ ಹೆಚ್ಚಾಗುತ್ತೆ. ಮತ್ತೆ ಪ್ಲಾಸ್ಟಿಕ್ ಬಳಕೆಯಿಂದ ಖಾಯಿಲೆ ಅನಾರೋಗ್ಯಕ್ಕೆ ಕಾರಣ ಆಗುತ್ತೆ. ಇದರ ಬದಲು ಅದಮ್ಯ ಚೇತನ ಸಂಸ್ಥೆ ಪ್ಲೇಟ್ ಬ್ಯಾಂಕ್‍ನಿಂದ ಪಾತ್ರೆ ತೆಗೆದುಕೊಂಡು ಶುಭ ಸಮಾರಂಭ ಮಾಡಬಹುದು. ಯಾವುದೇ ಶುಲ್ಕವಿಲ್ಲದೇ ಪಾತ್ರೆ ವಿತರಣೆ ಮಾಡುತ್ತಾರೆ. ಶುಭ ಸಮಾರಂಭ ಮುಗಿದ ಬಳಿಕ ಪ್ಲೇಟ್ ಬ್ಯಾಂಕ್‍ನಿಂದ ಪಡೆದ ಪಾತ್ರೆಗಳನ್ನು ವಾಪಸ್ ತಿರುಗಿಸಬಹುದು ಇದರಿಂದ ಶೂನ್ಯ ತ್ಯಾಜ್ಯ ಮಾಡಬಹುದು. ಇದನ್ನೂ ಓದಿ: ಕಾಂಗ್ರೆಸ್‍ನವರು ಕೇಸರಿ ಶಲ್ಯ ಧರಿಸಿರೋದು ಒಳ್ಳೆಯ ಸಂಕೇತ: ಬೊಮ್ಮಾಯಿ

vlcsnap 2022 04 10 19h50m21s431

ಮನೆಗಳಲ್ಲಿ ಚಿಕ್ಕ ಚಿಕ್ಕ ಪ್ಲಾಸ್ಟಿಕ್ ಕವರ್‍ಗಳನ್ನು ಬಿಸಾಡೋದ್ರಿಂದ ಸಾಕಷ್ಟು ಸಮಸ್ಯೆ ಆಗುತ್ತೆ. ಹಾಗಾಗಿ ವೇಸ್ಟೇಜ್ ಆಗಿರೋ ಪ್ಲಾಸ್ಟಿಕ್ ಡಬ್ಬಿಯಲ್ಲೇ ಸಂಗ್ರಹಣೆ ಮಾಡಿ ರೀಸೈಕಲ್ ಮಾಡಿ. ಚಿಕ್ಕ ಚಿಕ್ಕ ಪ್ಲಾಸ್ಟಿಕ್ ಕವರ್‍ಗಳಿಂದ ಪ್ರಾಣಿಗಳ ಬಾಯಿಗೆ ಸಿಗಬಹುದು ಹಾಗೂ ನೀರಿನ ಕೊಳವೆಗಳಿಗೆ ಸಿಕ್ಕಿ ಸಮಸ್ಯೆ ಆಗುವ ಸಾಧ್ಯತೆ ಇದೆ. ಹಾಗಾಗಿ ಎಚ್ಚೆತ್ತುಕೊಳ್ಳಬೇಕು. ಚಿಕ್ಕ ಚಿಕ್ಕ ಮಕ್ಕಳನ್ನೇ ಸ್ವದೇಶಿ ಮೇಳಕ್ಕೆ ಕರೆಸಿ ಪ್ಲಾಸ್ಟಿಕ್ ಬಳಕೆ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ಒಟ್ಟಾರೆ ಅದಮ್ಯ ಚೇತನ ಸಂಸ್ಥೆ ಝೀರೋ ವೇಸ್ಟೇಜ್ ಬಗ್ಗೆ ಜನರನ್ನು ಜಾಗೃತಗೊಳಿಸುತ್ತಾ ಇದೆ. ಜನ ಜಾಗೃತರಾಗಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ ಝೀರೋ ವೇಸ್ಟೇಜ್ ಅನ್ನು ಕೌಟುಂಬಿಕ ಕಾರ್ಯಕ್ರಮಗಳಲ್ಲಿ ಅಳವಡಿಸಿಕೊಳ್ಳುತ್ತಾರೆಯೇ ಕಾದು ನೋಡಬೇಕಿದೆ.

TAGGED:Adhmya chetana organizationcampaigndomestic fairPlastic Usezero wasteಅದಮ್ಯ ಚೇತನ ಸಂಸ್ಥೆಅಭಿಯಾನಪ್ಲಾಸ್ಟಿಕ್ ಬಳಕೆಶೂನ್ಯ ತ್ಯಾಜ್ಯಸ್ವದೇಶಿ ಮೇಳ
Share This Article
Facebook Whatsapp Whatsapp Telegram

Cinema Updates

Sydney Sweeney
ಸ್ನಾನ ಮಾಡಿದ ನೀರನ್ನು ಸೋಪ್ ಮಾಡಿ 8 ಡಾಲರ್‌ಗೆ ಮಾರಾಟ ಮಾಡ್ತಿದ್ದಾಳೆ ಸಿಡ್ನಿ ಸ್ವೀನಿ!
12 hours ago
Darshan
ಕೊನೆಗೂ `ದಾಸ’ನಿಗೆ ವಿದೇಶಕ್ಕೆ ತೆರಳಲು ಅನುಮತಿ ಕೊಟ್ಟ ಕೋರ್ಟ್
14 hours ago
sanjana anand
ರಶ್ಮಿಕಾ, ಶ್ರೀಲೀಲಾ ಬಳಿಕ ತೆಲುಗಿನತ್ತ ಸಂಜನಾ ಆನಂದ್
15 hours ago
dhruva sarja sudeep
ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸುದೀಪ್?
15 hours ago

You Might Also Like

kabini dam
Districts

ಮೈಸೂರು | ಹತ್ತೇ ದಿನಗಳಲ್ಲಿ ಕಬಿನಿ ಜಲಾಶಯ ಬಹುತೇಕ ಭರ್ತಿ

Public TV
By Public TV
37 minutes ago
Nelamangala KKRTC Car Accident
Bengaluru City

Nelamangala | ಕೆಕೆಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಓರ್ವ ಸಾವು

Public TV
By Public TV
39 minutes ago
Mangaluru 3
Dakshina Kannada

ಮೊಂಟೆಪದವು ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ – ಪಿಡಿಓ ಇತರ ಅಧಿಕಾರಿಗಳ ವಿರುದ್ಧ ದೂರು

Public TV
By Public TV
43 minutes ago
Nikhil kumaraswamy dk shivakumar
Bengaluru City

ಸಿಎಂಗೆ ಮುಡಾ ಟ್ರ್ಯಾಪ್‌, ಪರಮೇಶ್ವರ್‌ಗೆ ಚಿನ್ನದ‌ ಟ್ರ್ಯಾಪ್‌, ನಿಮ್ಮ ಹಿಟ್‌ಲಿಸ್ಟ್‌ನಲ್ಲಿ ಇನ್ಯಾರಿದ್ದಾರೆ: ಡಿಕೆಶಿಗೆ ನಿಖಿಲ್‌ ಪ್ರಶ್ನೆ

Public TV
By Public TV
50 minutes ago
Bengaluru Amruthahalli Spa Attack Kavya And Nisha
Bengaluru City

ಅಮೃತಹಳ್ಳಿ ಸ್ಪಾದಲ್ಲಿ ಲೇಡಿ ಗ್ಯಾಂಗ್‌ನಿಂದ ಅಟ್ಯಾಕ್ – ಬಂಧಿತ ಆರೋಪಿ ಕಾವ್ಯಳಿಗಿದೆ ರೌಡಿಸಂ ಲಿಂಕ್

Public TV
By Public TV
1 hour ago
Submarines
Latest

ಯುದ್ಧ ಹಡಗು, ಜಲಾಂತರ್ಗಾಮಿಗಳ ಸೂಕ್ಷ್ಮ ಮಾಹಿತಿಯನ್ನ ಪಾಕ್‌ಗೆ ರವಾನಿಸ್ತಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಅರೆಸ್ಟ್‌!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?