Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ವದೇಶಿ ಮೇಳದಲ್ಲಿ ಅದಮ್ಯ ಚೇತನ ಸಂಸ್ಥೆಯಿಂದ ಶೂನ್ಯ ತ್ಯಾಜ್ಯ ಅಭಿಯಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸ್ವದೇಶಿ ಮೇಳದಲ್ಲಿ ಅದಮ್ಯ ಚೇತನ ಸಂಸ್ಥೆಯಿಂದ ಶೂನ್ಯ ತ್ಯಾಜ್ಯ ಅಭಿಯಾನ

Bengaluru City

ಸ್ವದೇಶಿ ಮೇಳದಲ್ಲಿ ಅದಮ್ಯ ಚೇತನ ಸಂಸ್ಥೆಯಿಂದ ಶೂನ್ಯ ತ್ಯಾಜ್ಯ ಅಭಿಯಾನ

Public TV
Last updated: April 10, 2022 7:55 pm
Public TV
Share
3 Min Read
adamya society
SHARE

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪ್ಲಾಸ್ಟಿಕ್ ಬಳಕೆ ಜೊತೆಗೆ ತ್ಯಾಜ್ಯದ ಸಮಸ್ಯೆ ಹೆಚ್ಚಾಗುತ್ತಿದೆ. ಜನರನ್ನು ಎಷ್ಟೇ ಜಾಗೃತಗೊಳಿಸಿದರೂ ಹೆಚ್ಚು ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದಾರೆ. ಹೀಗಾಗಿ ಬೆಂಗಳೂರಿನ ಹೆಮ್ಮೆಯ ಸಂಸ್ಥೆಯೊಂದು ಸ್ವದೇಶಿ ಮೇಳದಲ್ಲಿ ಝೀರೋ ವೇಸ್ಟೇಜ್ ಕ್ಯಾಂಪೇನ್ ಮಾಡಿದೆ.

vlcsnap 2022 04 10 19h42m37s987

ವಿವಿಧ ಯೋಜನೆಗಳಲ್ಲಿ ಶೂನ್ಯ ತ್ಯಾಜ್ಯ ಹೇಗೆ ಅನ್ನುವುದನ್ನು ಅರಿವು ಮೂಡಿಸುತ್ತಿದೆ. ಅನ್ನ, ಅಕ್ಷರ, ಆರೋಗ್ಯ, ಘೋಷವಾಕ್ಯದೊಂದಿಗೆ ಆರಂಭವಾದ ಅದಮ್ಯ ಚೇತನ ಬೆಂಗಳೂರಿನ ಹೆಮ್ಮೆ. ಸಾಕಷ್ಟು ಸಮಾಜಮುಖಿ ಕಾರ್ಯಗಳನ್ನು ಈ ಸಂಸ್ಥೆ ಮಾಡುತ್ತಾ ಬಂದಿದೆ. ಅದರಲ್ಲೂ ಶೂನ್ಯ ತ್ಯಾಜ್ಯ ಅಭಿಯಾನ ಕೂಡ ಒಂದು. ಝೀರೋ ವೇಸ್ಟೇಜ್‍ನಿಂದ ಪ್ಲಾಸ್ಟಿಕ್ ಮುಕ್ತ ಮತ್ತು ತ್ಯಾಜ್ಯ ಮುಕ್ತ ಮಾಡಿ ಅಂತಾ ಜಾಗೃತಗೊಳಿಸುತ್ತಿದೆ. ಬೆಂಗಳೂರಿನ ಜಯನಗರದಲ್ಲಿ ನಡೆದ ಸ್ವದೇಶಿ ಮೇಳದಲ್ಲಿ ಅದಮ್ಯ ಚೇತನ ಸಂಸ್ಥೆ ಝೀರೋ ವೇಸ್ಟೇಜ್ ಕ್ಯಾಂಪೇನ್ ಮಾಡಿ ಪ್ಲಾಸ್ಟಿಕ್ ಬಳಕೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವಂತಹ ಕೆಲಸ ಮಾಡಿದೆ. ಇದನ್ನೂ ಓದಿ: ಯಾರು ಸತ್ತರೂ ಹೆಣದ ಮೇಲೆ ಬಿಜೆಪಿಯವರು ರಾಜಕಾರಣ ಮಾಡ್ತಾರೆ: ತಂಗಡಗಿ

WhatsApp Image 2022 04 10 at 15.28.00 2

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸ್ವದೇಶಿ ಮೇಳ ನಡೆಯುತ್ತಾ ಇದೆ. ಈ ಮೇಳದ ಸಂಯೋಜಕರು ಶ್ರೀಮತಿ ತೇಜಸ್ವಿನಿ ಅನಂತ್ ಕುಮಾರ್. ಈ ಮೇಳದಲ್ಲಿ ಅದಮ್ಯ ಚೇತನ ಸಂಸ್ಥೆಯವರು ಕೂಡ ಸ್ಟಾಲ್ ಹಾಕಿದ್ದು, ಮೂರು ಯೋಜನೆಗಳನ್ನು ಅಳವಡಿಸಿಕೊಂಡು ಝೀರೋ ವೇಸ್ಟೇಜ್ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಅದರಲ್ಲಿ ಮೊದಲನೇ ಯೋಜನೆ ಮೇಳಕ್ಕೆ ಬಂದ ಜನ ಪ್ಲಾಸ್ಟಿಕ್ ಬಳಸಬಾರದು ಅಂತಾ ಸೀರೆಯಲ್ಲಿ ಬ್ಯಾಗ್ ಮಾಡಿ. ಸೀರೆ ಬ್ಯಾಗ್‍ಗಳನ್ನು ವಿತರಿಸಿದ್ದಾರೆ. ಜೊತೆಗೆ ಸೀರೆ ಇದ್ದರೆ ಅದಮ್ಯ ಚೇತನಕ್ಕೆ ತಂದುಕೊಟ್ಟರೆ ಬ್ಯಾಗ್ ಮಾಡಿ ವಿತರಣೆ ಮಾಡುತ್ತಾರಂತೆ. ಇದರಿಂದ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬಹುದು ಅಂತಾರೆ.

ಅದಮ್ಯ ಚೇತನದ ಎರಡನೇ ಯೋಜನೆಯಲ್ಲಿ ಊಟ ಮಾಡುವ ಸ್ಥಳದಲ್ಲಿ ಪ್ಲಾಸ್ಟಿಕ್ ಲೋಟ ಮತ್ತು ಪ್ಲೇಟ್ ಬಳಸಬಾರದು ಅಂತಾ ಪ್ಲೇಟ್ ಬ್ಯಾಂಕ್‍ನಿಂದ ಪ್ರತಿ ಸ್ಟಾಲ್‍ಗೆ ಲೋಟ ವಿತರಣೆ ಮಾಡಿದ್ದಾರೆ. ಜೊತೆಗೆ ಊಟ ಮಾಡುವ ಸ್ಥಳದಲ್ಲಿ ಸ್ಟೀಲ್ ಲೋಟ ಮತ್ತು ತಟ್ಟೆಗಳನ್ನು ವ್ಯವಸ್ಥೆ ಮಾಡಿದ್ದಾರೆ. ಸ್ಥಳದಲ್ಲೇ ಡಿಶ್ ವಾಶರ್ ವ್ಯವಸ್ಥೆ ಕೂಡ ಇದ್ದು ಕ್ಲೀನ್ ಮಾಡಿ. ಮತ್ತೆ ಸ್ಟೀಲ್ ತಟ್ಟೆ ಬಳಸಬಹುದು. ಶುಭ ಸಮಾರಂಭ ಕಾರ್ಯಕ್ರಮಗಳಿಗೆ ಅದಮ್ಯ ಚೇತನ ಸಂಸ್ಥೆ ಪ್ಲೇಟ್ ಬ್ಯಾಂಕ್‍ನಿಂದ ಸ್ಟೀಲ್ ಲೋಟ, ತಟ್ಟೆ ಮತ್ತು ಪಾತ್ರೆಗಳನ್ನ ಒದಗಿಸುತ್ತದೆ. ಪ್ಲಾಸ್ಟಿಕ್ ಪೇಪರ್ ಲೋಟ ಮತ್ತು ಬಾಳೆ ಎಲೆ ಆದರೆ ತ್ಯಾಜ್ಯ ಹೆಚ್ಚಾಗುತ್ತೆ. ಮತ್ತೆ ಪ್ಲಾಸ್ಟಿಕ್ ಬಳಕೆಯಿಂದ ಖಾಯಿಲೆ ಅನಾರೋಗ್ಯಕ್ಕೆ ಕಾರಣ ಆಗುತ್ತೆ. ಇದರ ಬದಲು ಅದಮ್ಯ ಚೇತನ ಸಂಸ್ಥೆ ಪ್ಲೇಟ್ ಬ್ಯಾಂಕ್‍ನಿಂದ ಪಾತ್ರೆ ತೆಗೆದುಕೊಂಡು ಶುಭ ಸಮಾರಂಭ ಮಾಡಬಹುದು. ಯಾವುದೇ ಶುಲ್ಕವಿಲ್ಲದೇ ಪಾತ್ರೆ ವಿತರಣೆ ಮಾಡುತ್ತಾರೆ. ಶುಭ ಸಮಾರಂಭ ಮುಗಿದ ಬಳಿಕ ಪ್ಲೇಟ್ ಬ್ಯಾಂಕ್‍ನಿಂದ ಪಡೆದ ಪಾತ್ರೆಗಳನ್ನು ವಾಪಸ್ ತಿರುಗಿಸಬಹುದು ಇದರಿಂದ ಶೂನ್ಯ ತ್ಯಾಜ್ಯ ಮಾಡಬಹುದು. ಇದನ್ನೂ ಓದಿ: ಕಾಂಗ್ರೆಸ್‍ನವರು ಕೇಸರಿ ಶಲ್ಯ ಧರಿಸಿರೋದು ಒಳ್ಳೆಯ ಸಂಕೇತ: ಬೊಮ್ಮಾಯಿ

vlcsnap 2022 04 10 19h50m21s431

ಮನೆಗಳಲ್ಲಿ ಚಿಕ್ಕ ಚಿಕ್ಕ ಪ್ಲಾಸ್ಟಿಕ್ ಕವರ್‍ಗಳನ್ನು ಬಿಸಾಡೋದ್ರಿಂದ ಸಾಕಷ್ಟು ಸಮಸ್ಯೆ ಆಗುತ್ತೆ. ಹಾಗಾಗಿ ವೇಸ್ಟೇಜ್ ಆಗಿರೋ ಪ್ಲಾಸ್ಟಿಕ್ ಡಬ್ಬಿಯಲ್ಲೇ ಸಂಗ್ರಹಣೆ ಮಾಡಿ ರೀಸೈಕಲ್ ಮಾಡಿ. ಚಿಕ್ಕ ಚಿಕ್ಕ ಪ್ಲಾಸ್ಟಿಕ್ ಕವರ್‍ಗಳಿಂದ ಪ್ರಾಣಿಗಳ ಬಾಯಿಗೆ ಸಿಗಬಹುದು ಹಾಗೂ ನೀರಿನ ಕೊಳವೆಗಳಿಗೆ ಸಿಕ್ಕಿ ಸಮಸ್ಯೆ ಆಗುವ ಸಾಧ್ಯತೆ ಇದೆ. ಹಾಗಾಗಿ ಎಚ್ಚೆತ್ತುಕೊಳ್ಳಬೇಕು. ಚಿಕ್ಕ ಚಿಕ್ಕ ಮಕ್ಕಳನ್ನೇ ಸ್ವದೇಶಿ ಮೇಳಕ್ಕೆ ಕರೆಸಿ ಪ್ಲಾಸ್ಟಿಕ್ ಬಳಕೆ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ಒಟ್ಟಾರೆ ಅದಮ್ಯ ಚೇತನ ಸಂಸ್ಥೆ ಝೀರೋ ವೇಸ್ಟೇಜ್ ಬಗ್ಗೆ ಜನರನ್ನು ಜಾಗೃತಗೊಳಿಸುತ್ತಾ ಇದೆ. ಜನ ಜಾಗೃತರಾಗಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ ಝೀರೋ ವೇಸ್ಟೇಜ್ ಅನ್ನು ಕೌಟುಂಬಿಕ ಕಾರ್ಯಕ್ರಮಗಳಲ್ಲಿ ಅಳವಡಿಸಿಕೊಳ್ಳುತ್ತಾರೆಯೇ ಕಾದು ನೋಡಬೇಕಿದೆ.

TAGGED:Adhmya chetana organizationcampaigndomestic fairPlastic Usezero wasteಅದಮ್ಯ ಚೇತನ ಸಂಸ್ಥೆಅಭಿಯಾನಪ್ಲಾಸ್ಟಿಕ್ ಬಳಕೆಶೂನ್ಯ ತ್ಯಾಜ್ಯಸ್ವದೇಶಿ ಮೇಳ
Share This Article
Facebook Whatsapp Whatsapp Telegram

Cinema news

K POP Kannada Movie
ಕೊರಿಯನ್ ಪಾಪ್ ಸಂಸ್ಕೃತಿ ಬಿಂಬಿಸುವ ಕನ್ನಡದ ʻಕೆ-ಪಾಪ್ʼ
Cinema Latest Sandalwood
Prabhas
ಸಂಕ್ರಾಂತಿ ಹಬ್ಬಕ್ಕೆ ʻದಿ ರಾಜಾ ಸಾಬ್ʼ ಅಬ್ಬರ; ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಮಿಂಚಿದ ರೆಬೆಲ್ ಸ್ಟಾರ್ ಪ್ರಭಾಸ್
Cinema Latest South cinema
gilli Ashwini Gowda BBK12
ಕೆಲ್ಸ ಮಾಡದೇ ಕೆಲ್ಸ ಮಾಡ್ಸೋಕೆ ನಿಂತ ಗಿಲ್ಲಿ – ಕಿಚನ್ ವಾರ್‌ನಲ್ಲಿ ಕ್ಯಾಪ್ಟನ್‌ Vs ಅಶ್ವಿನಿ
Cinema Latest Sandalwood Top Stories TV Shows
Alpha Men Love Violence Rawa Rawa Video Song released Hemanth Kumar Anand Kumar Vijay Anoop Seelin J 2
ಆಲ್ಫಾ ಚಿತ್ರದ ರಾವ ರಾವ ಹಾಡಿಗೆ ಭರ್ಜರಿ ರೆಸ್ಪಾನ್ಸ್
Cinema Latest Sandalwood

You Might Also Like

bengaluru drugs
Bengaluru City

ಬೆಂಗ್ಳೂರಿನ ಮೂರು ಕಡೆ ಮಾದಕ ವಸ್ತು ಫ್ಯಾಕ್ಟರಿ ಪತ್ತೆ ಕೇಸ್ – ಮೂವರು ಪೊಲೀಸ್ ಇನ್ಸ್‌ಪೆಕ್ಟರ್‌ ಸಸ್ಪೆಂಡ್

Public TV
By Public TV
6 minutes ago
TB Dam Janardhana Reddy 2
Bellary

ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ ಅಳವಡಿಕೆ ಪರಿಶೀಲಿಸಿದ ಜನಾರ್ದನ ರೆಡ್ಡಿ

Public TV
By Public TV
12 minutes ago
siddaramaiah 1 3
Bengaluru City

Kogilu layout Demolition | ಅರ್ಹರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸರ್ಕಾರ ತೀರ್ಮಾನ: ಸಿದ್ದರಾಮಯ್ಯ

Public TV
By Public TV
20 minutes ago
NAMMA METRO 4
Bengaluru City

ನ್ಯೂ ಇಯರ್‌ಗೆ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಡಿ.31ರಂದು ಮೂರು ಮಾರ್ಗದಲ್ಲಿ ಸೇವಾ ಸಮಯ ವಿಸ್ತರಣೆ

Public TV
By Public TV
1 hour ago
AragaJnanendra
Districts

ಯುವಕರನ್ನು ಸರಿ ದಾರಿಗೆ ತರುವ ಹೊಣೆ ರಾಜ್ಯ ಸರ್ಕಾರಕ್ಕೆ ಇದ್ದಂತಿಲ್ಲ: ಆರಗ ಕಿಡಿ

Public TV
By Public TV
1 hour ago
HD Revanna
Bengaluru City

ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಬಿಗ್‌ ರಿಲೀಫ್‌; ಹೆಚ್‌.ಡಿ ರೇವಣ್ಣ ವಿರುದ್ಧದ ಪ್ರಕರಣ ಕೈಬಿಟ್ಟ ಕೋರ್ಟ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?